ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಲಘು ಪ್ರಕಟಣೆ ಭಾಗ - 2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಶುಕ್ರವಾರ, ದಿನಾಂಕ 17ನೇ ಮಾರ್ಚ್‌, 2923. ಸಂಖ್ಯೆ: 286 ವಿಧಾನಸಭೆಯ ಅಧಿವೇಶನದ ಮುಕ್ತಾಯ ಶುಕ್ರವಾರ, ದಿನಾಂಕ 24ನೇ ಫೆಬ್ರವರಿ, 2023 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ 15ನೇ ಕ್ರಮಾಂಕ: ವಿಧಾನಸಬೆಯ ಹದಿನೈದನೇ ಅಧಿವೇಶನವನ್ನು 2023ನೇ ಮಾರ್ಚ್‌ 15ರ ಅಧಿಸೂಚನೆ ಸಂವ್ಯಶಾಇ 05 ಸಂವ್ಯವಿ 2022ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆಂದು ಈ ಮೂಲಕ ಮಾನ್ಯ ಸದಸ್ಯರಿಗೆ ತಿಳಿಸಲಾಗಿದೆ. ಇ ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. ಪತಿಗಳು: ಕ್ರುಕ್‌ ಕಡ್‌ mm a“ DNS ಸರಕರ ನ ಔಚ SS NN NE ww ce ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಕ್ಕುದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪಧಾನ ಕಾರ್ಯದರ್ಶಿ, ರಾಜಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. | ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. . ಕಾರ್ಯುದರ್ಶಿ, ಕರ್ನಾಟಕ ವಿಧಾನ ಪರಿಷತ್ತು. ಬೆ೦ಗಳೂರು. ೆ ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೂರು. . ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. , ಆಯುಕರು, ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. . ನಿರ್ದೇಶೆಕರು, ದೂರದರ್ಶನೆ ಕೇಂದ್ರ, ಬೆಂಗಳೂರು. . ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. . ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. . ಮಾನ್ನ ಸಭಾಧಕಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. . ಮಾನ್‌ ಸಭಾಧಕ್ಕೆರ ಸಲಹೆಗಾರರು, ಕರ್ನಾಟಕ ವಿಧಾನಸಬೆ, ಬೆಂಗಳೂರು. , ಮಾನ್ನ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. . ಮಾನ್‌ ಸರ್ಕಾರಿ ಮಹಿ ಸಚೇಶಕರ ಆಪೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. .ಮಾಃ ಕನಾ ವಿರೋಧ ಪಕ್ಷದೆ ಮುಖ್ಯ ಸಚೇತೆರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ನಟಕ ವಿಧಾನಸಥೆಯ ಎಲ್ಲ್‌ ಅಧಿಕಾರಿಗಳಿಗೆ"- ಮಾಹಿತಿಗಾಗಿ. Kokko KARNATAKA LEGISLATIVE ASSEMBLY FIFTEENTH ASSEMBLY BULLETIN PART-II {General information relating to Parliamentary and Other Matters) Friday, 17" March 2023 No: 286 PROROGATION OF SESSION OF THE LEGISLATIVE ASSEMBLY Hon'ble Members are hereby informed that the 15" Session of the 15" Legislative Assembly, which was adjourned sine-die on Friday, the 24" February, 2023 has been prorogued by the Hon'ble Governor of Karnataka vide Notification No.DPAL 05 SAMVYAVI 2022, Dated 15" March, 2023. M.K. VISHALAKSHI, Secretary, Karnataka Legislative Assembly. To, All the Hon’ble Members of Karnataka Legislative Assembly. Copy to: The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon’ ble Governor of Kamataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14. The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The P.S to Hon’ble Speaker, Karnataka Legislative Assembly, Bengaluru. 20. The Advisor 10 Hon’ble Speaker, Karnataka Legislative Assembly, Bengaluru. 21. The P.S to Leader of Opposition, Karnataka Legislative Assembly, Bengaluru. 22. The P.S to Government Chief Whip, Karnataka Legislative Assembly, Bengaluru. 23. The P.S to Opposition Chief Whip, Karnataka Legislative Assembly, Bengaluru. 24. All the Officers of Karnataka Legislative Assembly Secretariat - for information. NOOO SN NN ಟಟ The Chief Secretary and Additional Chief Secretaries to Government of Karnataka, Bengaluru. ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾ೦ಕ 10ನೇ ಫೆಬ್ರವರಿ, 2023 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ಮಾನ್ಯ ರಾಜ್ಯಪಾಲರಿಂದ ಭಾಷಣ (ರಾಜ್ಯಪಾಲರ ಭಾಷಣ ಮುಗಿದ ಹದಿನೈದು ನಿಮಿಷದ ನಂತರ) 2. ಕಾರ್ಯದರ್ಶಿಯವರ ವರದಿ ಕಾರ್ಯದರ್ಶಿಯವರು; ಮಾನ್ಯ ರಾಜ್ಯಪಾಲರು ಮಾಡಿದ ಭಾಷಣದ ಪ್ರತಿಯನ್ನು ಸಭೆಯಲ್ಲಿ ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lobf/lob. htm KARNATAKA LEGISLATIVE ASSEMBLY (15th ASSEMBLY) FIFTEENTH SESSION LIST OF BUSINESS Friday, the 10th February, 2023 (Time: 11.00 A.M.) 1. ADDRESS BY HON’BLE GOVERNOR TO THE MEMBERS OF BOTH THE HOUSES OF LEGISLATURE (15 Minutes after Governor’s Address) 2. SECRETARY’S REPORT Secretary to lay:- A copy of the Address delivered by Hon'ble Governor. 3. OBITUARY REFERENCE M.K.VISHALAKSHI Secretary ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 13ನೇ ಫೆಬವರಿ, 2023 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಸಂತಾಪ ಸೂಚನೆ 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಒ೦ದನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು | ಒಂದನೇ ಪಟ್ಟಿ 3. ಕಾರ್ಯದರ್ಶಿಯವರ ವರದಿ ಕಾರ್ಯದರ್ಶಿಯವರು;- ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. 4. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೊದಲನೇ ಮತ್ತು ಎರಡನೇ ಪಟ್ಟಿ ರೀತ್ಯಾ. ಟೈ! 5. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “ದಿನಾಂಕ 10ನೇ ಫೆಬ್ರವರಿ, 2023ರ ಶುಕ್ರವಾರದಂದು ವಿಧಾನಮಂಡಲದ ಉಭಯ ಸದನಗಳ ವಿ ಅಪಣೆ ಸ್ರ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸ ದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞತಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಶಿ ಪ ಕೋರುತ್ತೇವೆ” ಎ೦ದು ಶ್ರೀ ಸಿ.ಟಿ. ರವಿ ಅವರು ಸೂಚಿಸುವುದು; ಶ್ರೀ ಪಿ. 1) 2) 3) 4) ಡ್‌ ರಾಜೀವ್‌ ಅವರು ಅನುಮೋದಿಸುವುದು. 6. ಗಮನ ಸೆಳೆಯುವ ಸೂಚನೆಗಳು ಶ್ರೀ ಈ. ತುಕಾರಾಮ್‌ ಅವರು - ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಕುಡುತಿನಿಯಲ್ಲಿ ಕಾರಾನೆಗಳನ್ನು ಸ್ಥಾಪಿಸಲು ಕೆ.ಐ.ಎ.ಡಿ.ಬಿ. ವತಿಯಿಂದ ಕಂಪನಿಗಳಿಗೆ ನೀಡಿರುವ ರೈತರ ಮತ್ತು ಸರ್ಕಾರಿ ಭೂಮಿಯನ್ನು ಉಪಯೋಗಿಸದಿರುವುದರಿಂದ ಸದರಿ ಭೂಮಿಯನ್ನು ಅವರಿಂದ ಹಿಂಪಡೆದು ಕಾರ್ಲಾನೆಯನ್ನು ಸ್ಥಾಪಿಸಲು ಬೇರೆಯವರಿಗೆ ಅನುವು ಮಾಡಿಕೊಡಲು ಅಥವಾ ರೈತರಿಗೆ ಹಿಂದಿರುಗಿಸಿ ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಕಾರೇಹಳ್ಳಿ ಪೊಲೀಸ್‌ ಉಪ ಠಾಣೆಯು ಶಿಥಿಲಾವಸ್ಥೆಯಲ್ಲಿರುವುದರಿ೦ದ ನೂತನ ಪೊಲೀಸ್‌ ಉಪ ಠಾಣೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ರಾಜಾ ವೆಂಕಟಪ್ಪ ನಾಯಕ್‌ ಅವರು - ಮಾನ್ವಿ ವಿಧಾನಸಭಾ ಕ್ಷೇತ್ರದ ಸಿರವಾರ ಪಟ್ಟಣದಲ್ಲಿ ತಾಲ್ಲೂಕು ಕ್ರೀಡಾಂಗಣ ನಿರ್ಮಾಣಕ್ಕಾಗಿ ಕರ್ನಾಟಕ ನೀರಾವರಿ ನಿಗಮದಿಂದ ಜಮೀನನ್ನು ಯುವ ಸಬಲೀಕರಣ, ಕ್ರೀಡಾ ಇಲಾಖೆಗೆ ಪಡೆಯಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಡಾ. ಅಜಯ ಧರ್ಮಸಿಂಗ್‌ ಅವರು - ಜೇವರ್ಗಿ ಪಟ್ಟಣದಲ್ಲಿ ಅಪೂರ್ಣಗೊಂಡಿರುವ ಅಲ್ಪಸಂಖ್ಯಾತರ ಸಮುದಾಯ ಭವನ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಲು ಅವಶ್ಯವಿರುವ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. .3/ 5) 6) 1) 8) 9) 10) ಶ್ರೀ ಟಿ.ಡಿ. ರಾಜೇಗೌಡ ಅವರು - ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನಲ್ಲಿರುವ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಹಾಗೂ ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 50 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದವನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ದೇವಾನಂದ ಫುಲಸಿಂಗ್‌ ಚವ್ಹಾಣ್‌ ಅವರು - ನೂತನ ತಾಲ್ಲೂಕು ಕೇಂದ್ರವಾಗಿ ರಚನೆಯಾಗಿರುವ ಚಡಚಣ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆಯನ್ನು ಸ್ಥಾಪಿಸುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ಶ್ರೀರಂಗಪಟ್ಟಣ ವಿಧಾನಸಭಾ ವ್ಯಾಪ್ತಿಯಲ್ಲಿನ ಗಾಮನಹಳ್ಳಿ ಸೇರಿದಂತೆ ಇತರೆ ಹಳ್ಳಿಗಳಿಗೆ ಮ೦ಜೂರಾಗಿರುವ ಕುಡಿಯುವ ನೀರಿನ ಯೋಜನೆಗೆ ಪೈಪ್‌ಲೈನ್‌ ಅಳವಡಿಸಲು ಸಲ್ಲಿಸಿರುವ ಪ್ರಸ್ತಾವನೆಗೆ ಅರಣ್ಯ ಇಲಾಖೆಯಿಂದ ಅನುಮತಿ ದೊರಕದೆ ಇರುವುದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ ಅವರು - ಅಫಜಲಪುರ ವಿಧಾನಸಭಾ ವ್ಯಾಪ್ತಿಯಲ್ಲಿರುವ ಕಲಬುರಗಿ ತಾಲ್ಲೂಕಿನ ಫರತಾಬಾದ್‌ ಹೋಬಳಿಯ ಕವಲಗಾ (ಕೆ) ಗ್ರಾಮಕ್ಕೆ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ತಾಲ್ಲೂಕಿನ ಬಿ.ಜೆ. ಪುರ ಹೋಬಳಿಯ ಪೂರಿಗಾಲಿ ಏತ ನೀರಾವರಿ ಯೋಜನೆಯನ್ನು ಲೋಕಾರ್ಪಣೆಗೊಳಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ ಮಹದೇವ ಅವರು - ರಾಜ್ಯದಲ್ಲಿ ಐದು ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವ ರೈತರಿಂದ ಎಂ.ಎಸ್‌.ಪಿ. ದರದಲ್ಲಿ ರಾಗಿ ಖರೀದಿಸುವ ಮೂಲಕ ರಾಗಿ ಖರೀದಿ ನಿಗದಿತ ಗುರಿ ತಲುಪಲು ಹಾಗೂ ರೈತರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.infassembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 14ನೇ ಫೆಬ್ರವರಿ, 2023 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಎರಡನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ಎರಡನೇ ಪಟ್ಟಿ 2, ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “ದಿನಾಂಕ 10ನೇ ಫೆಬ್ರವರಿ, 2023ರಂದು ಶ್ರೀ ಸಿಟಿ. ರವಿ ರವರು ಸೂಚಿಸಿ, ಶ್ರೀ ಫಿ. ರಾಜೀವ್‌ ರವರು ಅನುಮೋದಿಸಿದ ಕೆಳಕಂಡ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ (ಎರಡನೇ ದಿನ). “ದಿನಾಂಕ 10ನೇ ಫೆಬ್ರವರಿ, 2023 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞತಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ”. 2 2) 3) 4) 5) 6) 7) 3. ಗಮನ ಸೆಳೆಯುವ ಸೂಚನೆಗಳು ಶ್ರೀ ಈ. ತುಕಾರಾಮ್‌ ಅವರು - ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಕುಡುತಿನಿಯಲ್ಲಿ ಕಾರಾನೆಗಳನ್ನು ಸ್ಥಾಪಿಸಲು ಕೆ.ಐ.ಎ.ಡಿ.ಬಿ. ವತಿಯಿಂದ ಕಂಪನಿಗಳಿಗೆ ನೀಡಿರುವ ರೈತರ ಮತ್ತು ಸರ್ಕಾರಿ ಭೂಮಿಯನ್ನು ಉಪಯೋಗಿಸದಿರುವುದರಿಂದ ಸದರಿ ಭೂಮಿಯನ್ನು ಅವರಿಂದ ಹಿಂಪಡೆದು ಕಾರಾನೆಯನ್ನು ಸ್ಥಾಪಿಸಲು ಬೇರೆಯವರಿಗೆ ಅನುವು ಮಾಡಿಕೊಡಲು ಅಥವಾ ರೈತರಿಗೆ ಹಿಂದಿರುಗಿಸಿ ಕೃಷಿ ಚಟುವಟಿಕೆಗಳಿಗೆ. ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ೪ ಪೊಲೀಸ್‌ ಉಪ ಠಾಣೆಯು ಶಿಥಿಲಾವಸ್ಥೆಯಲ್ಲಿರುವುದರಿ೦ದ ನೂತನ ಪೊಲೀಸ್‌ ಉಪ ಠಾಣೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಕಾರೇಹಳ್ಳಿ ಡಾ. ಅಜಯ ಧರ್ಮಸಿಂಗ್‌ ಅವರು - ಜೇವರ್ಗಿ ಪಟ್ಟಣದಲ್ಲಿ ಅಪೂರ್ಣಗೊಂಡಿರುವ ಅಲ್ಪಸಂಖ್ಯಾತರ ಸಮುದಾಯ ಭವನ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಲು ಅವಶ್ಯವಿರುವ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ಶ್ರೀರಂಗಪಟ್ಟಣ ವಿಧಾನಸಭಾ ವ್ಯಾಪ್ತಿಯಲ್ಲಿನ ಗಾಮನಹಳ್ಳಿ ಸೇರಿದಂತೆ ಇತರೆ ಹಳ್ಳಿಗಳಿಗೆ ಮಂಜೂರಾಗಿರುವ ಕುಡಿಯುವ ನೀರಿನ ಯೋಜನೆಗೆ ಪೈಪ್‌ಲೈನ್‌ ಅಳವಡಿಸಲು ಸಲ್ಲಿಸಿರುವ ಪ್ರಸ್ತಾವನೆಗೆ ಅರಣ್ಯ ಇಲಾಖೆಯಿಂದ ಅನುಮತಿ ದೊರಕದೆ ಇರುವುದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ ಅವರು - ರಾಜ್ಯದಲ್ಲಿ ಐದು ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವ ರೈತರಿಂದ ಎಂ.ಎಸ್‌.ಪಿ. ದರದಲ್ಲಿ ರಾಗಿ ಖರೀದಿಸುವ ಮೂಲಕ ರಾಗಿ ಖರೀದಿ ನಿಗದಿತ ಗುರಿ ತಲುಪಲು ಹಾಗೂ ರೈತರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಕ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಹಂತ-1 ಮತ್ತು ಹಂತ-2ರಲ್ಲಿ ನಿರ್ಮಿಸಿ ಹಸ್ತಾಂತರಗೊ೦ಡಿರುವ ಬಸವನಬಾಗೇವಾಡಿ ತಾಲ್ಲೂಕಿನ ಪುನರ್‌ ವಸತಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಗತ್ಯವಿರುವ ಅನುದಾನವನ್ನು ಮ೦ಜೂರು ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಎಸ್‌. ಹೂಲಗೇರಿ ಅವರು - ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಯ ಆಧುನೀಕರಣದ ಕಾಮಗಾರಿಯ ಅಂದಾಜು ಪಟ್ಟಿಯ ಗಾತ್ರವನ್ನು ಉದ್ದೇಶಪೂರ್ವಕವಾಗಿ ಹೆಚ್ಚಿಸಿರುವ ಅಧಿಕಾರಿಗಳ ವಿರುದ್ಧ ಹಾಗೂ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಮಾನ್ಯ ಜಲಸ೦ಪನ್ಮೂಲ ಸಜಿವರ ಗಮನ ಸೆಳೆಯುವುದು. ೫) 8) 9) 10) 11) 12) 13) 14) 15) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಶ್ರೀ ಸುಬ್ಬಾರೆಡ್ಡಿ ಎಸ್‌.ಎನ್‌. ಅವರು - ಬಾಗೇಪಲ್ಲಿ ತಾಲ್ಲೂಕಿನ ದೇವರಗುಡಿಪಲ್ಲಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯ ಸಂದರ್ಭದಲ್ಲಿ ಕಾನೂನು ಉಲ್ಲಂಘನೆ ಮಾಡಿ ಚುನಾವಣೆ ನಡೆಸಿದ ಜಿಲ್ಲಾ ಸಹಕಾರ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ರಾಜ್ಯದಲ್ಲಿ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರ ವೇತನ ಪರಿಷ್ಠರಣೆ ಹಾಗೂ ನೇಮಕಾತಿ ಮಾಡಿಕೊಳ್ಳುವ ನಿಯಮದ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಸಂಚಿತ ವಂಚಿತತೆ ಸೂಚ್ಯಂಕ (ಸಿಡಿಐ ಇಂಡೆಕ್ಸ್‌ ಕೋಡ್‌) ವನ್ನು ನೀಡಿ ಪರಿಷ್ಕರಣೆ ಮಾಡಿ ನಿಗದಿಪಡಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸ೦ಯೋಜನೆ ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಭೂ ಮಾಪನ ಸಹಾಯಕ ನಿರ್ದೇಶಕರ ಕಛೇರಿ ಮತ್ತು ಕಿತ್ತೂರು ತಾಲ್ಲೂಕಿಗೆ ಪ್ರತ್ಯೇಕವಾಗಿ ಸರ್ವೇಯರ್‌ಗಳ ನೇಮಕ ಮಾಡಿ ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ ಅವರು - ಇಂಡಿ ಪಟ್ಟಣದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಭವನ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ನಂಜೇಗೌಡ ಕೆ.ವೈ. ಅವರು - ರಾಜ್ಯದಲ್ಲಿ ರೈತರು 20-30 ವರ್ಷಗಳಿಂದ ಜಮೀನುಗಳಲ್ಲಿ ಸ್ವಾಧೀನಾನುಭವದಲ್ಲಿದ್ದು, ಭೂ ಮಾಲೀಕ ಮರಣ ಹೊಂದಿದಾಗ, ಅವನ ಕಾನೂನುಬದ್ಧ ವಾರಸುದಾರರಿಗೆ ಪೌತಿವಾರಸ್ಸು ಖಾತೆ ಬದಲಾವಣೆ ಮಾಡುವಾಗ ರೈತರು ಸಂಕಷ್ಟ ಅನುಭವಿಸುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಬಂಡೆಪ್ಪ ಖಾಶೆಂಪೂರ ಅವರು - ಕಾರಂಜಾ ಜಲಾಶಯದ ಸಂತ್ರಸ್ತರಿಗೆ ವೈಜ್ಞಾನಿಕವಾಗಿ ದೊರಕಬೇಕಾದ ಪರಿಹಾರವನ್ನು ನೀಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಟಿ. ರವಿ ಅವರು - ಚಿಕ್ಕಮಗಳೂರು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಉಪನ್ಯಾಸಕರ ನೇಮಕಾತಿ ಆಗದೆ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾ೦ಕ 15ನೇ ಫೆಬ್ರವರಿ, 2023 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1 ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಮೂರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ಮೂರನೇ ಪಟ್ಟಿ 2. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “ದಿನಾಂಕ 10ನೇ ಫೆಬ್ರವರಿ, 2023ರಂದು ಶ್ರೀ ಸಿ.ಟಿ. ರವಿ ರವರು ಸೂಚಿಸಿ, ಮು ಶ್ರೀ ಪಿ. ರಾಜೀವ್‌ ರವರು ಅನುಮೋದಿಸಿದ ಕೆಳಕಂಡ ಪ್ರಸಾವದ ಮೇಲೆ ಮುಂದುವರೆದ ಚರ್ಚೆ (ಮೂರನೇ ದಿನ). “ದಿನಾಂಕ 10ನೇ ಫೆಬ್ರವರಿ, 2023 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಕಪಾಲರವರಿಗೆ ಕೃತಜ್ಞತಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು p) ಅಪಣೆ ಕೋರುಶೇವೆ". ಯ ಧಿ «2 3. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಜಿ.ಎಂ. ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆ೦ದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ ಸಚಿವರು) ಅವರು:- ಜ್ರ ನ fr ದ್ರಾ YRS NA) ಅ) 2022ನೇ ಸಾಲಿನ ಕಿಷ್ಕಿಂದ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ° ಡಾ. ಸಿ.ಎನ್‌. ಅಶ್ಚಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಆಚಾರ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆ೦ದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ ಸಚಿವರು) ಅವರು:- ಲಿ ೪ ಇವಿ [50 ರ್‌“ ಅ) 2022ನೇ ಸಾಲಿನ ಸಪ್ತಗಿರಿ ಎನ್‌ ಪಿ ಎಸ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ಚಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಟಿ. ಜಾನ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3 1) 2) 3) 4) ೨) 6) 7) 8) ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಗಮನ ಸೆಳೆಯುವ ಸೂಚನೆಗಳು ಶ್ರೀ ಅಬ್ಬಯ್ಯ ಪ್ರಸಾದ್‌ ಅವರು - ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕು ಆಸ್ಪತ್ರೆಯಲ್ಲಿ ಶವ ಪರೀಕ್ಷೆ ಮಾಡಲು ಒಂದು ಸುಸಜ್ಜಿತವಾದ ಕೊಠಡಿ ಹಾಗೂ ಸ್ಪಚ್ಛತೆ ಕೊರತೆಯ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ "ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಬಸವರಾಜ ಮತ್ತಿಮೂಡ ಅವರು - ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನಲ್ಲಿ ಪಟ್ಟವಾಡ ಹೊಸ ಗ್ರಾಮ ಪಂಚಾಯಿತಿಯನ್ನು ರಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ ಬಂಗಾರಪ್ಪ ಅವರು - ಹಿ೦ದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಪುನರುಜ್ಜೀವನಕ್ಕೆ ಘೋಷಣೆ ಮಾಡಿರುವ ಅನುದಾನದ ಸದ್ಭಳಕೆ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ರಾಜ್ಯದಲ್ಲಿ ಎಂ.ಎಸ್‌.ಪಿ. ಯೋಜನೆಯಡಿಯಲ್ಲಿ ಕಡಲೆ ಖರೀದಿ ಕೇಂದ್ರವನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ es ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ಮತಕ್ಷೇತ್ರದಲ್ಲಿ ಆನೆಗಳ ಹಾವಳಿಯಿಂದ ಉಂಟಾಗುವ ಪ್ರಾಣಹಾನಿ ಹಾಗೂ ಬೆಳೆಹಾನಿ ತಪ್ಪಿಸಲು ಶಾಶ್ವತ ಪರಿಹಾರ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕಿನಾದ್ಯಂತ ಅಸಮರ್ಪಕ ವಿದ್ಯುತ್‌ ಸರಬರಾಜಿನಿಂದ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಸ್‌. ಪುಟ್ಟರಾಜು ಅವರು - ರಾಜ್ಯದಲ್ಲಿನ ಗ್ರಂಥಾಲಯ ಮೇಲ್ವಿಚಾರಕರಿಗೆ ಹಾಗೂ ಉಚ್ಚ ನ್ಯಾಯಾಲಯದ ತೀರ್ಪಿನಂತೆ ಗ್ರಾಮ "ಪಂಚಾಯತಿಯ ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಠ ವೇತನ ನೀಡಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಉಮಾನಾಥ್‌ ಕೋಟ್ಯಾನ್‌ ಅವರು - ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಾನೂನು ಪ್ರಕಾರವಾಗಿ ವ್ಯವಸಾಯಕ್ಕೆ ಬಳಸಿಕೊಂಡ ರೈತಾಪಿ ವರ್ಗದವರಿಗೆ ಕುಮ್ಕಿ ಜಮೀನಿನ ಹಕ್ಕನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 4 9) 10) 11) ೨) 6 ಸ ಶ್ರೀ ಟಿ. ರಘುಮೂರ್ತಿ ಅವರು - ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಅನುದಾನ ಅಡಿಯಲ್ಲಿ ವಿವಿಧ ಇಲಾಖೆಗಳಿಗೆ ಮಂಜೂರಾಗಿರುವ ಹಣವನ್ನು ಆರ್ಥಿಕ ಇಲಾಖೆಯಿಂದ ಬಿಡುಗಡೆ ಮಾಡಲು ವಿಳಂಬವಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಕೇಂದ್ರ ಸರಕಾರದ ವಶದಲ್ಲಿರುವ ಜಮೀನನ್ನು ಮರಳಿ ಪಡೆದು ಬೆಳಗಾವಿಯಲ್ಲಿ ಐಟಿ ಪಾರ್ಕ್‌ ಸ್ಥಾಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಡಿಕೆ. ಶಿವಕುಮಾರ್‌ ಅವರು - ಬೆ೦ಗಳೂರು ಅಭಿವೃದ್ಧಿ ಪ್ರಾಧಿಕಾರವು ಶಿವರಾಮ ಕಾರಂತ ಬಡಾವಣೆಯನ್ನು ನಿರ್ಮಿಸಲು ಸ್ವಾಧೀನಪಡಿಸಿಕೊಂಡ ಭೂಮಿ, ಬಡಾವಣೆ ನಿರ್ಮಿಸಿರುವ ವಿಸ್ತೀರ್ಣ, ಬಾಕಿ ಉಳಿದಿರುವ ವಿಸ್ತೀರ್ಣ, ಭೂ ಸ್ವಾಧೀನಪಡಿಸಿಕೊಂಡ ರೈತರಿಗೆ ಪ್ರತಿ ಎಕರೆಗೆ ನೀಡಿರುವ ಪರಿಹಾರ ಮೊತ್ತ ಕಾಮಗಾರಿಯನ್ನು ನಿರ್ವಹಿಸಲು ಗುತ್ತಿಗೆಯನ್ನು ನೀಡಿರುವ ಕಂಪನಿ/ಏಜೆನಿ, ಗುತ್ತಿಗೆಯನ್ನು ನೀಡುವಾಗ ಅನುಸರಿಸಿರುವ ಮಾನದಂಡ, ಬಡಾವಣೆಯ ನಿರ್ಮಾಣದ ಹಂತ ಇವುಗಳ ವಿವರ ಹಾಗೂ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಕ್ರಮ ಕೈಗೊಳ್ಳದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾ೦ಕ 16ನೇ ಫೆಬ್ರವರಿ, 2023 (ಸಮಯ: ಬೆಳಿಗ್ಗೆ 11.00 ಗ೦ಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ನಾಲ್ಕನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ನಾಲ್ಕನೇ ಪಟ್ಟಿ 2. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “ದಿನಾಂಕ 10ನೇ ಫೆಬ್ರವರಿ, 2023ರಂದು ಶ್ರೀ ಸಿ.ಟಿ. ರವಿ ರವರು ಸೂಚಿಸಿ, ಶ್ರೀ ಪಿ. ರಾಜೀವ್‌ ರವರು ಅನುಮೋದಿಸಿದ ಕೆಳಕಂಡ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆಗೆ ಸರ್ಕಾರದ ಉತ್ತರ (ನಾಲ್ಕನೇ ದಿನ). “ದಿನಾಂಕ 10ನೇ ಫೆಬವರಿ, 2023 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞಕಾಪೂರ್ವಕವಾದ ವ೦ದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ” ಇ 3. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತ೦ತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಜಿ.ಎಂ. ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಈ ಇ ಹಾಬಿ ಆ ಜ್‌ ಅ) 2022ನೇ ಸಾಲಿನ ಕಿಷ್ಠಿಂದ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ ಸಚಿವರು) ಅವರು:- ಈ ಳು > ಈ ರ್‌" ಅ) 2022ನೇ ಸಾಲಿವ ಆಚಾರ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈಎಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಸಪ್ತಗಿರಿ ಎನ್‌ ಪಿ ಎಸ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಜಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. - ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. - ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತ೦ತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಟಿ. ಜಾನ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3 2) 3) 4) 5) 6) 1 ೨ ಡಿಂಸದ ಶ್ರೀ ಎವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಗಮನ ಸೆಳೆಯುವ ಸೂಚನೆಗಳು ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ಮಶಕ್ಷೇತ್ರದಲ್ಲಿ ಆನೆಗಳ ಹಾವಳಿಯಿಂದ ಉಂಟಾಗುವ ಪ್ರಾಣಹಾನಿ ಹಾಗೂ ಬೆಳೆಹಾನಿ ತಪ್ಪಿಸಲು ಶಾಶ್ವತ ಪರಿಹಾರ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಡಾ. ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕಿನಾದ್ಯಂತ ಅಸಮರ್ಪಕ ವಿದ್ಯುತ್‌ ಸರಬರಾಜಿನಿಂದ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಸ್‌. ಪುಟ್ಟರಾಜು ಅವರು - ರಾಜ್ಯದಲ್ಲಿನ ಗಂಥಾಲಯ ಮೇಲ್ವಿಚಾರಕರಿಗೆ ಹಾಗೂ ಉಚ್ಛ ನ್ಯಾಯಾಲಯದ ತೀರ್ಪಿನಂತೆ ಗ್ರಾಮ ಪಂಚಾಯತಿಯ ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಠ ವೇತನ ನೀಡಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಟಿ. ರಘುಮೂರ್ತಿ ಅವರು - ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಅನುದಾನ ಅಡಿಯಲ್ಲಿ ವಿವಿಧ ಇಲಾಖೆಗಳಿಗೆ ಮ೦ಜೂರಾಗಿರುವ ಹಣವನ್ನು ಆರ್ಥಿಕ ಇಲಾಖೆಯಿಂದ ಬಿಡುಗಡೆ ಮಾಡಲು ವಿಳಂಬವಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಕೇಂದ್ರ ಸರಕಾರದ ವಶದಲ್ಲಿರುವ ಜಮೀನನ್ನು ಮರಳಿ ಪಡೆದು ಬೆಳಗಾವಿಯಲ್ಲಿ ಐಟಿ ಪಾರ್ಕ್‌ ಸ್ಥಾಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆ೦ಗಳೂರು ಅಭಿವೃದ್ಧಿ ಪ್ರಾಧಿಕಾರವು ಶಿವರಾಮ ಕಾರಂತ ಬಡಾವಣೆಯನ್ನು ನಿರ್ಮಿಸಲು ಸ್ವಾಧೀನಪಡಿಸಿಕೊ೦ಡ ಭೂಮಿ, ಬಡಾವಣೆ ನಿರ್ಮಿಸಿರುವ ವಿಸ್ತೀರ್ಣ, ಬಾಕಿ ಉಳಿದಿರುವ ವಿಸ್ತೀರ್ಣ, ಭೂ ಸ್ವಾಧೀನಪಡಿಸಿಕೊಂಡ ರೈತರಿಗೆ ಪ್ರತಿ ಎಕರೆಗೆ ನೀಡಿರುವ ಪರಿಹಾರ ಮೊತ್ತ, ಕಾಮಗಾರಿಯನ್ನು ನಿರ್ವಹಿಸಲು ಗುತ್ತಿಗೆಯನ್ನು ನೀಡಿರುವ ಕಂಪನಿ/ಎಜೆನ್ಸಿ, ಗುತ್ತಿಗೆಯನ್ನು ನೀಡುವಾಗ ಅನುಸರಿಸಿರುವ ಮಾನದಂಡ, ಬಡಾವಣೆಯ ನಿರ್ಮಾಣದ ಹಂತ ಇವುಗಳ ವಿವರ ಹಾಗೂ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಕ್ರಮ ಕೈಗೊಳ್ಳದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ಗೌರಿಬಿದನೂರು ತಾಲ್ಲೂಕಿನಲ್ಲಿ ಇತ್ತೀಚೆಗೆ ಅವೈಜ್ಞಾನಿಕವಾಗಿ 15ಕ್ಕೂ ಹೆಚ್ಚು ಬಿಎಂಸಿ ಗಳನ್ನು ಪ್ರಾರಂಭಿಸಿದ್ದು, ಈಗಾಗಲೇ ಸುಮಾರು 35 ವರ್ಷಗಳ ಹಿಂದಿನಿಂದ ಕಾರ್ಯನಿರ್ವಹಿಸುತ್ತಿರುವ ಹಾಲು ಶಿಥಿಲೀಕರಣ ಘಟಕವು ಮುಚ್ಚುವ ಹಂತಕ್ಕೆ ಬಂದಿದ್ದು, ಕೋಟ್ಯಾಂತರ ಆಸ್ತಿ ನಷ್ಟವಾಗುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ..4/ 8) 9) 10) 11) 12) ಶ್ರಿ 13) 14) ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ಮಂಗಳೂರು ತಾಲ್ಲೂಕಿನ ಜೆ.ಬಿ.ಎಫ್‌. ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ವೇತನ ಹಾಗೂ ಇತರೆ ಸೌಲಭ್ಯಗಳನ್ನು ಕೂಡಲೇ ಒದಗಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಯಳಂದೂರು ಸರ್ಕಾರಿ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ನೂತನ ಕಟ್ಟಡ ನಿರ್ಮಿಸಿ ಅಗತ್ಯವಿರುವ ವೈದ್ಯಕೀಯ ಸಲಕರಣೆಗಳು ಹಾಗೂ ಪೀಠೋಪಕರಣಗಳ ಖರೀದಿಗೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಎಸ್‌. ಪಾಟೀಲ (ನಡಹಳ್ಳಿ) ಮತ್ತು ಶ್ರೀ ಪಿ. ರಾಜೀವ್‌ ಅವರುಗಳು - ರಾಜ್ಯದಲ್ಲಿ 1987 ರಿಂದ 1994-95ನೇ ಸಾಲಿನಲ್ಲಿ ಪ್ರಾರಂಭವಾದ ಹಲವು ಬಾಕಿ ಇರುವ ಖಾಸಗಿ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಶಿಕ್ಷಕರನ್ನು ವೇತನ ಅನುದಾನಕ್ಕೆ ಒಳಪಡಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಡಾ. ಕೆ. ಅನ್ನದಾನಿ ಅವರು - ಮಂಡ್ಯ ಜಿಲ್ಲೆಯ ಸಹಕಾರ ಕೇಂದ್ರದ ಮಳವಳ್ಳಿ ತಾಲ್ಲೂಕಿನ ಶಾಖೆಯಲ್ಲಿ 2022-23ನೇ ಸಾಲಿನ" ಅಕ್ಟೋಬರ್‌, ನವೆಂಬರ್‌ ಹಾಗೂ ಡಿಸೆಂಬರ್‌ ತಿಂಗಳುಗಳಲ್ಲಿ ಬಿಡುಗಡೆಯಾಗಿರುವ ವಿವಿಧ ಸಾಲಗಳ ಸಂಖ್ಯೆ ಮತ್ತು ಒಟ್ಟು ಮೊತ್ತ ಹಾಗೂ ಇತರೆ ಸ್ವಸಹಾಯ ಸಂಘಗಳಿಗೆ ಸಾಲ ಬಿಡುಗಡೆಯಾಗದಿರುವ “ಬಗ್ಗೆ "ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ರಾಜಾ ವೆಂಕಟಪ್ಪ ನಾಯಕ್‌ ಅವರು - ರಾಯಚೂರು ಜಿಲ್ಲೆಯ ಮಾನ್ವಿ ಮತ್ತು ಸಿರವಾರ ತಾಲ್ಲೂಕುಗಳಲ್ಲಿರುವ ಐತಿಹಾಸಿಕ ಸ್ಮಾರಕ ಶಾಸನಗಳು ಹಾಗೂ ವೀರಗಲ್ಲುಗಳನ್ನು ಸಂರಕ್ಷಿಸಿ ಪ್ರಾಚ್ಯವಸ್ತು ಇಲಾಖೆಯಿಂದ ಅಭಿವೃದ್ಧಿಪಡಿಸಿ, ಸಾರ್ವಜನಿಕರ ವೀಕ್ಷಣೆಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಚಿ೦ತಾಮಣಿಯಲ್ಲಿರುವ ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡದಿರುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ ಅವರು - ವಿಜಯಪುರ ಜಿಲ್ಲೆಯಲ್ಲಿರುವ ಶ್ರೀ ಜ್ಞಾನ ಸನಾತನದ, "ಸಂಸ್ಥಾಪಕರಾದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಜೀವನ ಚರಿತ್ರೆಯನ್ನು ಶಾಲಾ ಪಠ್ಯ ಪುಸಕದಲ್ಲಿ ಅಳವಡಿಸುವ ಬಗ್ಗೆ ಮಾನ್ಯ ಪಾಥಮಿಕ ಮತ್ತು ಪೌಢ ಶಿಕ್ಷಣ ಚ ಸಕಾಲ 4 "ಗಮನ ಸೆಳೆಯುವುದು. .೨/ 15) ಶ್ರೀ ಈಶ್ವರ್‌ ಭೀ. ಖಂಡ್ರೆ ಅವರು - ರಾಜ್ಯದಲ್ಲಿ ನವೀಕರಿಸಬಹುದಾದ ವಿದ್ಯುತ್‌ ಯೋಜನೆಯನ್ನು ಸಮರ್ಪಕವಾಗಿ ಕಾಲಮಿತಿಯಲ್ಲಿ ಅನುಷ್ಠಾನ ಮಾಡಲು ಭೂ ಪರಿವರ್ತನೆ ಪಕ್ರಿಯೆಯನ್ನು ಸರಳೀಕರಿಸುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. 16) ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಕೆ.ಎಸ್‌. ಲಿಂಗೇಶ್‌, ಸುರೇಶ್‌ ಗೌಡ ಹಾಗೂ ಇತರರು - ಹಾಸನ ನಗರ ಸಭೆಗೆ ವಿವಿಧ ಗ್ರಾಮಗಳನ್ನು ಸೇರ್ಪಡೆ ಮಾಡಿ ಆದೇಶವಾಗಿದ್ದರೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ನಿಯಮಬಾಹಿರವಾಗಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಸಿ.ಎ. ನಿವೇಶನಗಳನ್ನು ವಿವಿಧ ಸ೦ಘಗಳಿಗೆ ನೀಡಿರುವ ಕುರಿತು ಸಮಗ್ರವಾಗಿ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 17ನೇ ಫೆಬ್ರವರಿ, 2023 (ಸಮಯ: ಬೆಳಿಗ್ಗೆ 10.15 ಗ೦ಟೆಗೆ) ಆಯವ್ಯಯ ಮಂಡನೆ ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಯವರು) 2023-24ನೇ ಸಾಲಿನ ಆಯವ್ಯಯ ಅ೦ದಾಜುಗಳನ್ನು ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ KARNATAKA LEGISLATIVE ASSEMBLY (15th ASSEMBLY) FIFTEENTH SESSION LIST OF BUSINESS Friday, the 17th February, 2023 (Time: 10.15 A.M.) PRESENTATION OF BUDGET Sri Basavaraj Bommai (Hon'ble Chief Minister) to present the Budget Estimates for the year 2023-24. M.K.VISHALAKSHI Secretary ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla.kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾ೦ಕ 20ನೇ ಫೆಬ್ರವರಿ, 2023 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “ದಿನಾಂಕ 13ನೇ ಫೆಬ್ರವರಿ, 2023ರಂದು ಶ್ರೀ ಸಿ.ಟಿ. ರವಿ ರವರು ಸೂಚಿಸಿ, ಶ್ರೀ ಪಿ. ರಾಜೀವ್‌ ರವರು ಅನುಮೋದಿಸಿದ ಕೆಳಕಂಡ ಪ್ರಸ್ತಾವದ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ ಮತ್ತು ಅಂಗೀಕರಿಸುವುದು. “ದಿನಾ೦ಕ 10ನೇ ಫೆಬ್ರವರಿ, 2023 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞಶಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ”. 2. ವರದಿಯನ್ನೊಪ್ಲಿಸುವುದು ಶ್ರೀ ಅಭಯ ಪಾಟೀಲ (ಅಧ್ಯಕ್ಷರು. ಜಂಟಿ ಸದನ ಸಮಿತಿ) ಅವರು ರಾಜ್ಯದಲ್ಲಿನ ಶುದ್ದ ಕುಡಿಯುವ ನೀರಿನ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ವಿಚಾರದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತಂತೆ ವಿಚಾರಣೆಯನ್ನು ನಡೆಸಿ ವರದಿಯನ್ನು ನೀಡಲು ರಚಿಸಲಾಗಿರುವ ಜಂಟಿ ಸದನ ಸಮಿತಿಯ ವರದಿಯನ್ನೊಪಿಸುವುದು. 3. ವಿತ್ತೀಯ ಕಾರ್ಯಕಲಾಪಗಳು 2023-24ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಎಪಿ 4. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಡಾ. ಸಿ.ಎನ್‌. ಅಶ್ಚಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಜಿ.ಎಂ. ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ಚಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಕಿಷ್ಕಿಂದ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅ೦ಗೀಕರಿಸಬೇಕೆ೦ದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಆಚಾರ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಸಪ್ತಗಿರಿ ಎನ್‌ ಪಿ ಎಸ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. " ಡಾ. ಸಿ.ಎನ್‌. ಅಶ್ಚಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಟಿ. ಜಾನ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತ 7. ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಪರ್ಯಾಲೋಜಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಐದನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಐದನೇ ಪಟ್ಟಿ 6. ಗಮನ ಸೆಳೆಯುವ ಸೂಚನೆಗಳು 1) ಡಾ. ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕಿನಾದ್ಯಂತ ಅಸಮರ್ಪಕ ವಿದ್ಯುತ್‌ ಸರಬರಾಜಿನಿಂದ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊ೦ದರೆಯಾಗುತ್ತಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. 2) ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆ೦ಗಳೂರು ಅಭಿವೃದ್ಧಿ ಪ್ರಾಧಿಕಾರವು ಶಿವರಾಮ ಕಾರ೦ತ ಬಡಾವಣೆಯನ್ನು ನಿರ್ಮಿಸಲು ಸ್ವಾಧೀನಪಡಿಸಿಕೊಂಡ ಭೂಮಿ, ಬಡಾವಣೆ ನಿರ್ಮಿಸಿರುವ ವಿಸ್ತೀರ್ಣ, ಬಾಕಿ ಉಳಿದಿರುವ ವಿಸ್ತೀರ್ಣ, ಭೂ ಸ್ವಾಧೀನಪಡಿಸಿಕೊಂಡ ರೈತರಿಗೆ ಪ್ರತಿ ಎಕರೆಗೆ ನೀಡಿರುವ ಪರಿಹಾರ ಮೊತ್ತ, ಕಾಮಗಾರಿಯನ್ನು ನಿರ್ವಹಿಸಲು ಗುತ್ತಿಗೆಯನ್ನು ನೀಡಿರುವ ಕಂಪನಿ/ಎಜೆನ್ಸಿ, ಗುತ್ತಿಗೆಯನ್ನು ನೀಡುವಾಗ ಅನುಸರಿಸಿರುವ ಮಾನದಂಡ, ಬಡಾವಣೆಯ ನಿರ್ಮಾಣದ ಹ೦ತ ಇವುಗಳ ವಿವರ ಹಾಗೂ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಕ್ರಮ ಕೈಗೊಳ್ಳದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 3) ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಕೆ.ಎಸ್‌. ಲಿಂಗೇಶ್‌, ಸುರೇಶ್‌ ಗೌಡ ಹಾಗೂ ಇತರರು - ಹಾಸನ ನಗರ ಸಭೆಗೆ ವಿವಿಧ ಗ್ರಾಮಗಳನ್ನು ಸೇರ್ಪಡೆ ಮಾಡಿ ಆದೇಶವಾಗಿದ್ದರೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ನಿಯಮಬಾಹಿರವಾಗಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಸಿ.ಎ. ನಿವೇಶನಗಳನ್ನು ವಿವಿಧ ಸಂಘಗಳಿಗೆ ನೀಡಿರುವ ಕುರಿತು ಸಮಗವಾಗಿ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 4) ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ಮಂಗಳೂರು ತಾಲ್ಲೂಕಿನ ಜೆ.ಬಿ.ಎಫ್‌. ಕ೦ಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ವೇತನ ಹಾಗೂ ಇತರೆ ಸೌಲಭ್ಯಗಳನ್ನು ಕೂಡಲೇ ಒದಗಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ 4 5) 6) 1) 8) 9) ಶ್ರೀ ಎನ್‌. ಮಹೇಶ್‌ ಅವರು - ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಯಳಂದೂರು ಸರ್ಕಾರಿ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ನೂತನ ಕಟ್ಟಡ ನಿರ್ಮಿಸಿ ಅಗತ್ಯವಿರುವ ವೈದ್ಯಕೀಯ ಸಲಕರಣೆಗಳು ಹಾಗೂ "ಖೀಠೋಪಕರಣಗಳ ಖರೀದಿಗೆ ಅಗತ್ಯ ಕ್ರಮ "ಕೈಗೊಳ್ಳುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಜಿ೦ತಾಮಣಿಯಲ್ಲಿರುವ ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡದಿರುವ ಬಗ್ಗೆ ಮಾನ್ಯ] ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಈಶ್ವರ್‌ ಭೀ.ಖಂಡ್ರೆ ಅವರು - ರಾಜ್ಯದಲ್ಲಿ ನವೀಕರಿಸಬಹುದಾದ ವಿದ್ಯುತ್‌ ಯೋಜನೆಯನ್ನು ಸಮರ್ಪಕವಾಗಿ ಕಾಲಮಿತಿಯಲ್ಲಿ ಅನುಷ್ಠಾನ ಮಾಡಲು ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳೀಕರಿಸುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ಥಾಮಿ ಅವರು - ಕಂದಾಯ ಇಲಾಖೆಯ ನಮೂನೆ 94 ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಅರಣ್ಯ ಇಲಾಖೆ ಹಾಗೂ ಜಲಾಶಯ ಯೋಜನೆಯ ನಿರಾಶ್ರಿತರಿಗೆ ಜಮೀನು ಮೀಸಲಿರಿಸುವ ಕಾರಣದಿಂದ ಹಕ್ಕುಪತ್ರ ನೀಡಲು ತೊ೦ದರೆಯಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಸ್‌. ನಿರಂಜನ ಕುಮಾರ್‌ ಅವರು - ರಾಜ್ಯದಲ್ಲಿ ಬೆಳೆಯುವ ಅರಿಶಿಣ ಬೆಳೆಗೆ ಪ್ರತಿ ಕ್ವಿ೦ಟಾಲ್‌ಗೆ ರೂ.17,500/-ಗಳನ್ನು ಬೆ೦ಬಲ ಬೆಲೆಯಾಗಿ ಘೋಷಣೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 21ನೇ ಫೆಬ್ರವರಿ, 2023 (ಸಮಯ:: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಆರನೇ ಪಟ್ಟಿ ಆ) ವರ್ಗಾವಣೆಗೊಂಡ ಪ್ರಶ್ನೆ:- ದಿನಾಂಕ: 16.02.2023ರ 4ನೇ :; ಮಾನ್ಯ ಜಲ ಸಂಪನ್ಮೂಲ ಸಜಿವರು ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ಎ. ಮಂಜುನಾಥ್‌ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 54(447) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ; ಆರನೇ ಪಟ್ಟಿ 2. ವರದಿಗಳನ್ನೊಪ್ಪಿಸುವುದು ಶ್ರೀ ಕೃಷ್ಣ ಬೈರೇಗೌಡ (ಅಧ್ಯಕ್ಷರು, ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ 2022-23ನೇ ಸಾಲಿನ ಹತ್ತನೇ ಮತ್ತು ಹನ್ನೊಂದನೇ ವರದಿಗಳನ್ನೊಪ್ಪಿಸುವುದು. 3. ವಿತ್ತೀಯ ಕಾರ್ಯಕಲಾಪಗಳು ಅ) ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- 2022-23ನೇ ಸಾಲಿನ ಪೂರಕ ಅಂದಾಜುಗಳ (ಮೂರನೇ ಹಾಗೂ ಅಂತಿಮ ಕಂತು) ಬೇಡಿಕೆಗಳನ್ನು ಮಂಡಿಸುವುದು. ಆ) 2023-24ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ (ಎರಡನೇ ದಿನ) ಇ) 2022-23ನೇ ಸಾಲಿನ ಪೂರಕ ಅಂದಾಜುಗಳ (ಮೂರನೇ ಹಾಗೂ ಅಂತಿಮ ಕಂತು) ಮೇಲೆ ಚರ್ಚೆ ZY 4. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಸ್ರ ಸ್ರ ೨ ಈ ರ್‌ ಅ) 2022ನೇ ಸಾಲಿನ ಜಿ.ಎಂ. ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಕಿಷ್ಠಿ೦ದ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಆಚಾರ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ಚಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ ಸಚಿವರು) ಅವರು:- ಮ್ರು ಸಾ > ಶ್ರ ಜ್‌ ಅ) 2022ನೇ ಸಾಲಿನ ಸಪ್ತಗಿರಿ ಎನ್‌ ಪಿ ಎಸ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅ೦ಗೀಕರಿಸಬೇಕೆ೦ದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ ಸಚಿವರು) ಅವರು:- ಸು ಸ ೨ ಸ ಕ್‌ು ಅ) 2022ನೇ ಸಾಲಿನ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಈ ಹಾ ೨ ಈ ಥಿ ಅ) 2022ನೇ ಸಾಲಿನ ಟಿ. ಜಾನ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2 1) 2) 3) 4) 5) ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ಗಮನ ಸೆಳೆಯುವ ಸೂಚನೆಗಳು ಡಾ. ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕಿನಾದ್ಯಂತ ಅಸಮರ್ಪಕ ವಿದ್ಯುತ್‌ ಸರಬರಾಜಿನಿಂದ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಡಿಕೆ. ಶಿವಕುಮಾರ್‌ ಅವರು - ಬೆ೦ಗಳೂರು ಅಭಿವೃದ್ಧಿ ಪಾಧಿಕಾರವು ಶಿವರಾಮ ಕಾರಂತ ಬಡಾವಣೆಯನ್ನು ನಿರ್ಮಿಸಲು ಸ್ವಾಧೀನಪಡಿಸಿಕೊಂಡ ಭೂಮಿ, ಬಡಾವಣೆ ನಿರ್ಮಿಸಿರುವ ವಿಸೀರ್ಣ, ಬಾಕಿ ಉಳಿದಿರುವ ವಿಸ್ತೀರ್ಣ, ಭೂ ಸ್ವಾಧೀನಪಡಿಸಿಕೊಂಡ ರೈತರಿಗೆ ಪ್ರತಿ ಎಕರೆಗೆ ನೀಡಿರುವ ಪರಿಹಾರ ಮೊತ್ತ, ಕಾಮಗಾರಿಯನ್ನು ನಿರ್ವಹಿಸಲು ಗುತ್ತಿಗೆಯನ್ನು ನೀಡಿರುವ ಕ೦ಪನಿ/ಏಜೆನ್ಸಿ, ಗುತ್ತಿಗೆಯನ್ನು ನೀಡುವಾಗ ಅನುಸರಿಸಿರುವ ಮಾನದಂಡ, ಬಡಾವಣೆಯ ನಿರ್ಮಾಣದ ಹಂತ ಇವುಗಳ ವಿವರ ಹಾಗೂ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಕ್ರಮ ಕೈಗೊಳ್ಳದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಕೆ.ಎಸ್‌. ಲಿಂಗೇಶ್‌, ಸುರೇಶ್‌ ಗೌಡ ಹಾಗೂ ಇತರರು - ಹಾಸನ ನಗರ ಸಭೆಗೆ ವಿವಿಧ ಗ್ರಾಮಗಳನ್ನು ಸೇರ್ಪಡೆ ಮಾಡಿ ಆದೇಶವಾಗಿದ್ದರೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ನಿಯಮಬಾಹಿರವಾಗಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಸಿ.ಎ. ನಿವೇಶನಗಳನ್ನು ವಿವಿಧ ಸಂಘಗಳಿಗೆ ನೀಡಿರುವ ಕುರಿತು ಸಮಗ್ರವಾಗಿ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಯಳಂದೂರು ಸರ್ಕಾರಿ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ನೂತನ ಕಟ್ಟಡ ನಿರ್ಮಿಸಿ ಅಗತ್ಯವಿರುವ ವೈದ್ಯಕೀಯ ಸಲಕರಣೆಗಳು ಹಾಗೂ ಪೀಠೋಪಕರಣಗಳ ಖರೀದಿಗೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಚಿ೦ತಾಮಣಿಯಲ್ಲಿರುವ ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡದಿರುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ..%/ 6) 1) 8) 9) 10) 11) 12) 13) ಶ್ರೀ ಸಿ.ಎಸ್‌. ನಿರಂಜನ ಕುಮಾರ್‌ ಅವರು - ರಾಜ್ಯದಲ್ಲಿ ಬೆಳೆಯುವ ಅರಿಶಿಣ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ರೂ.17,500/-ಗಳನ್ನು ಬೆಂಬಲ ಬೆಲೆಯಾಗಿ ಘೋಷಣೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಶ್ರಯ ಮತ್ತು ರಾಜೀವ್‌ ಗಾಂಧಿ ವಸತಿ ಯೋಜನೆಯಡಿಯಲ್ಲಿ ಮನೆಗಳ ನಿರ್ಮಾಣಕ್ಕಾಗಿ ನಿಗದಿಪಡಿಸಿರುವ ಮೊತ್ತವನ್ನು ಪುನರ್‌ ವಿಮರ್ಶಿಸಿ ಹೆಚ್ಚಿನ ಅನುದಾನವನ್ನು ನೀಡುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ತಾಲ್ಲೂಕಿನ ಹಲಗೂರು ನೀರಾವರಿ ಯೋಜನೆಯನ್ನು ರೂಪಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ ಅವರು - ಪಿರಿಯಾಪಟ್ಟಣ ಮತಕ್ಷೇತ್ರಕ್ಕೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಅರುಣ್‌ ಕುಮಾರ್‌ ಗುತ್ತೂರು ಅವರು - ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯಲ್ಲಿ ರಾಜ್ಯ ಹೆದ್ದಾರಿ ಫಲಕಗಳ ಜಾಹೀರಾತಿಗೆ ಬಿಡುಗಡೆಯಾದ ಅನುದಾನ, ಪ್ರತಿ ವರ್ಷ ಫಲಕಗಳನ್ನು ಹಾಕುತ್ತಿರುವ ಸ೦ಸ್ಥೆಗಳು, ಹೆದ್ದಾರಿಗಳಲ್ಲಿ ಫಲಕಗಳನ್ನು ಹಾಕಿದ ಸ್ಥಳದ ಪರಿಶೀಲನೆ ಮಾಡಿ ಸಲ್ಲಿಸಿರುವ ವರದಿಯ ಮಾಹಿತಿ ಮತ್ತು ಪ್ರತಿ ಮೂರು ತಿಂಗಳಿಗೆ ಫಲಕಗಳನ್ನು ಹಾಕಲಾಗಿದೆ ಎ೦ದು ತಪ್ಪು ಮಾಹಿತಿ ನೀಡಿರುವ ಬಗ್ಗೆ ಹಾಗೂ ಮಂಡಳಿಯ ವಾಗನರ್‌ ಕಾರನ್ನು ಕಾನೂನು ಬಾಹಿರವಾಗಿ ವಿಲೇವಾರಿ ಮಾಡಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ಮತಕ್ಷೇತ್ರದ ಪ್ರಗತಿ ಕಾಲೋನಿಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕಾಮಗಾರಿಗಳು ಮುಕ್ತಾಯಗೊ೦ಡರೂ ಅನುದಾನ ಬಿಡುಗಡೆಯಾಗದಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ವಿಧಾನಸಭಾ ಕ್ಷೇತ್ರದ ಅರಸೀಕೆರೆ ತಾಲೂಕಿನ ಜಾವಗಲ್‌ ಹೋಬಳಿಯಲ್ಲಿ ಕಳೆದ 60 ವರ್ಷಗಳಿಂದ ಉಳುಮೆ ಮಾಡಿ, ತೆಂಗು ಇತ್ಯಾದಿಗಳನ್ನು ಬೆಳೆದುಕೊಂಡು ಮನೆ ಕಟ್ಟಿಕೊ೦ಡು ವಾಸಿಸುತ್ತಿರುವವರನ್ನು ತೆರವುಗೊಳಿಸಲು ಅರಣ್ಯ ಇಲಾಖೆಯಿಂದ ಉದ್ರೋಷಣೆ ಹೊರಡಿಸಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಜಃ ಯೋಜನಾ ಪ್ರದೇಶದ ವ್ಯಾಪ್ತಿಯ ಹೊರಭಾಗದಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆ ಸ್ಥೆಗಳು ತೆರೆದಿರುವ ಖಾತೆಗಳನ್ನು -ಆಸ್ತಿ ತಂತ್ರಾಂಶದಲ್ಲಿ ಮುಂದುವರೆಸಲು ಹಾಗೂ ಗ್ರಾಮ ಪಂಚಾಯತಿಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ ಮೇಲ್ದರ್ಜೆಗೇರಿಸಿದ ನಂತರ ಇ-ಆಸ್ತಿ ತಂತ್ರಾಂಶದಲ್ಲಿ ದಾಖಲಿಸ ಲು ನಿರ್ದೇಶನ ನೀಡುವ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. .೨/ 14) ಶ್ರೀ ಎಂ.ವೈ. ಪಾಟೀಲ ಅವರು - ಅಫಜಲಪೂರ ತಾಲ್ಲೂಕಿನ ಬ೦ದರವಾಡ ಮತ್ತು ಹೂವಿನಹಳ್ಳಿ ಗ್ರಾಮಗಳಲ್ಲಿ ಎನ್‌.ಆರ್‌.ಡಿ.ಡಬ್ಲ್ಯೂಪಿ. ಯೋಜನೆಯಡಿ ಪೂರ್ಣಗೊಳಿಸಿರುವ ಕಾಮಗಾರಿಗಳಿಗೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 15) ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಕರ ಕೊರತೆ ಇರುವುದರಿಂದ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಕೈಗೊಳ್ಳುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ]. ಸ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 22ನೇ ಫೆಬ್ರವರಿ, 2023 (ಐಟಂ 5ರಲ್ಲಿ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಅರಬೈಲ್‌ ಶಿವರಾಂ ಹೆಬ್ಬಾರ (ಮಾನ್ಯ ಕಾರ್ಮಿಕ ಸಚಿವರು) ಅವರು:- ಅ) 2023ನೇ ಸಾಲಿನ ಕಾರ್ಯಾನೆಗಳ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆ೦ದು ಸೂಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾ೦ಕ 22ನೇ ಫೆಬ್ರವರಿ, 2023 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಏಳನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಏಳನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು 1) ಶ್ರೀ ಬಸವರಾಜ ಬೊಮ್ಮಾಯಿ (ಮಾನ್ನ ಮುಖ್ಯಮಂತಿಗಳು) ಅವರು:- ಈ & py ಶಿ ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಮಾರ್ಚ್‌ 2021ಕ್ಕೆ ಕೊನೆಗೊಂಡ ವರ್ಷಕ್ಕೆ ಇಲಾಖೆಗಳು ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಮೇಲಿನ ಅನುಪಾಲನಾ ಲೆಕ್ಕಪರಿಶೋಧನೆ ವರದಿಯನ್ನು (2022ನೇ ವರ್ಷದ ವರದಿ ಸಂಖ್ಯೆಃ) ಹಾಗೂ ಲೋಕೋಪಯೋಗಿ ಇಲಾಖೆಯಲ್ಲಿ ರಸ್ತೆ ಕಾಮಗಾರಿಗಳ ಯೋಜನೆ ಮತ್ತು ಗುತ್ತಿಗೆ ನಿರ್ವಹಣೆ ಮೇಲಿನ ಕಾರ್ಯನಿರ್ವಹಣಾ ಸಮೀಕ್ಷೆ ವರದಿಯನ್ನು (2022ನೇ ವರ್ಷದ ವರದಿ ಸಂಖ್ಯೆ8) ಸಭೆಯ ಮುಂದಿಡುವುದು. 2) ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಮತ್ತು ನಾಲ್ಕನೇ ಪಟ್ಟ ರೀತ್ಯಾ 1 1) 2) 3) 4) ಅ) ಆ) 3. ವರದಿಗಳನ್ನೊಪ್ಪಿಸುವುದು ಶ್ರೀ ಜಿ.ಹೆಚ್‌. ತಿಪ್ಪಾರೆಡ್ಡಿ (ಅಧ್ಯಕ್ಷರು, ಸಾರ್ವಜನಿಕ ಉದ್ಯಮಗಳ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಸಾರ್ವಜನಿಕ ಉದ್ಯಮಗಳ ಸಮಿತಿಯ ನೂರ ಮೂವತ್ತನಾಲ್ಕನೇ ಮತ್ತು ನೂರ ಮೂವತ್ತೈದನೇ ವರದಿಗಳನ್ನೊಪ್ಪಿಸುವುದು. ಶ್ರೀ ಸಾ.ರಾ. ಮಹೇಶ್‌ (ಅಧ್ಯಕ್ಷರು, ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿಯ ಮೂವತ್ತೆಂಟನೇ ವರದಿಯನ್ನೊಪ್ಪಿಸುವುದು. ಶ್ರೀ ಎಸ್‌. ಸುರೇಶ್‌ ಕುಮಾರ್‌ (ಅಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿಯ 2022-23ನೇ ಸಾಲಿನ ನಾಲ್ಕನೇ ವರದಿಯನ್ನೊಪ್ಪಿಸುವುದು. ಶ್ರೀ ಜಿ. ಸೋಮಶೇಖರ ರೆಡ್ಡಿ (ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಛಿ ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿಯ ಮೂವತ್ತೆಂಟನೇ ವರದಿಯನ್ನೊಪ್ಪಿಸುವುದು. | 4. ವಿತ್ತೀಯ ಕಾರ್ಯಕಲಾಪಗಳು | 2023-24ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಮುಂದುವರೆದ ಸಾಮಾನ್ಯ ಚರ್ಚೆ (ಮೂರನೇ ದಿನ) 2022-23ನೇ ಸಾಲಿನ ಪೂರಕ ಅಂದಾಜುಗಳ (ಮೂರನೇ ಹಾಗೂ ಅಂತಿಮ ಕಂತು) ಮೇಲೆ ಚರ್ಚೆ (ಎರಡನೇ ದಿನ) 5. ಶಾಸನ ರಚನೆ I ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಅರಬೈಲ್‌ ಶಿವರಾಂ ಹೆಬ್ಬಾರ (ಮಾನ್ಯ ಕಾರ್ಮಿಕ ಸಚಿವರು) ಅವರು:- ಅ) 2023ನೇ ಸಾಲಿನ ಕಾರಖಾನೆಗಳ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಪಿ! ೨ ಡಿಂ್ಯದಾ 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಆ) 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2) 3) 4) 5) 6) 6. ಗಮನ ಸೆಳೆಯುವ ಸೂಚನೆಗಳು ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆಂಗಳೂರು ಅಭಿವೃದ್ದಿ ಪ್ರಾಧಿಕಾರವು ಶಿವರಾಮ ಕಾರಂತ ಬಡಾವಣೆಯನ್ನು ನಿರ್ಮಿಸಲು ಸ್ವಾಧೀನಪಡಿಸಿಕೊಂಡ ಭೂಮಿ, ಬಡಾವಣೆ ನಿರ್ಮಿಸಿರುವ ವಿಸ್ತೀರ್ಣ, ಬಾಕಿ ಉಳಿದಿರುವ ವಿಸೀರ್ಣ, ಭೂ ಸ್ಹಾಧೀನಪಡಿಸಿಕೊಂಡ ರೈತರಿಗೆ ಪ್ರತಿ ಎಕರೆಗೆ ನೀಡಿರುವ ಪರಿಹಾರ ಮೊತ್ತ, ಕಾಮಗಾರಿಯನ್ನು ನಿರ್ವಹಿಸಲು ಗುತ್ತಿಗೆಯನ್ನು ನೀಡಿರುವ ಕ೦ಪನಿ/ಏಜೆನ್ಸಿ, ಗುತ್ತಿಗೆಯನ್ನು ನೀಡುವಾಗ ಅನುಸರಿಸಿರುವ ಮಾನದಂಡ, ಬಡಾವಣೆಯ ನಿರ್ಮಾಣದ ಹಂತ ಇವುಗಳ ವಿವರ ಹಾಗೂ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಕ್ರಮ ಕೈಗೊಳ್ಳದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಕೆ.ಎಸ್‌. ಲಿಂಗೇಶ್‌, ಸುರೇಶ್‌ ಗೌಡ ಹಾಗೂ ಇತರರು - ಹಾಸನ ನಗರ ಸಭೆಗೆ ವಿವಿಧ ಗ್ರಾಮಗಳನ್ನು ಸೇರ್ಪಡೆ ಮಾಡಿ ಆದೇಶವಾಗಿದ್ದರೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ನಿಯಮಬಾಹಿರವಾಗಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಸಿ.ಎ. ನಿವೇಶನಗಳನ್ನು ವಿವಿಧ ಸಂಘಗಳಿಗೆ ನೀಡಿರುವ ಕುರಿತು ಸಮಗ್ರವಾಗಿ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ 'ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾ ರೆಡ್ಡಿ ಅವರು - ಚಿ೦ತಾಮಣಿಯಲ್ಲಿರುವ ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡದಿರುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ತಾಲ್ಲೂಕಿನ ಹಲಗೂರು ನೀರಾವರಿ ಯೋಜನೆಯನ್ನು ರೂಪಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ ಅವರು - ಹಿರಿಯಾಪಟ್ಟಣ ಮತಕ್ಷೇತ್ರಕ್ಕೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ವಿಧಾನಸಭಾ ಕ್ಷೇತ್ರದ ಅರಸೀಕೆರೆ ತಾಲ್ಲೂಕಿನ ಜಾವಗಲ್‌ ಹೋಬಳಿಯಲ್ಲಿ ಕಳೆದ 60 ವರ್ಷಗಳಿಂದ ಉಳುಮೆ ಮಾಡಿ, ತೆಂಗು ಇತ್ಯಾದಿಗಳನ್ನು ಬೆಳೆದುಕೊಂಡು ಮನೆ ಕಟ್ಟಿಕೊಂಡು ವಾಸಿಸುತ್ತಿರುವವರನ್ನು ತೆರವುಗೊಳಿಸಲು ಅರಣ್ಯ ಇಲಾಖೆಯಿಂದ ಉದ್ರೋಷಣೆ ಹೊರಡಿಸಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. .4/ 7) 8) 9) 10) 11) 12) 13) 14) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kkla. kar.nic.in/assembly/lob/lob. htm ಶ್ರೀ ಎಂ.ವೈ. ಪಾಟೀಲ ಅವರು - ಅಫಜಲಪೂರ ತಾಲ್ಲೂಕಿನ ಬಂದರವಾಡ ಮತ್ತು ಹೂವಿನಹಳ್ಳಿ ಗ್ರಾಮಗಳಲ್ಲಿ ಎನ್‌.ಆರ್‌.ಡಿ.ಡಬ್ಬ್ಯೂ.ಪಿ. ಯೋಜನೆಯಡಿ ಪೂರ್ಣಗೊಳಿಸಿರುವ ಕಾಮಗಾರಿಗಳಿಗೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಕರ ಕೊರತೆ ಇರುವುದರಿಂದ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಕೈಗೊಳ್ಳುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ರಾಮಪ್ಪ ಅವರು - ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಅದರ ಅಧೀನದ ನಿಗಮಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ವೇತನ ಪರಿಷ್ಕರಣೆ ಮಾಡುವ ಬಗ್ಗೆ ಹಾಗೂ ಬಾಕಿ ಮೊತ್ತವನ್ನು ಪಾವತಿಸುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಡಾ. ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕಿನ ಯಡಿಯೂರು ಹೊಸಹಳ್ಳಿಯಿಂದ ಹಂಪಾಪುರ ಸಂಪರ್ಕ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌. ಹಾಲಪ್ಪ ಹರತಾಳು ಅವರು - ಸಾಗರ ತಾಲ್ಲೂಕಿನ ವಿವಿಧ ಗ್ರಾಮಗಳ ಕಂದಾಯ ಭೂಮಿಯನ್ನು ಉಳುಮೆ ಮಾಡಿಕೊಂಡಿರುವ ಜಾಗವನ್ನು ಅಂಬಾರಗೋಡು ಜೀವವೈವಿಧ್ಯ ತಾಣವನ್ನಾಗಿ ಘೋಷಿಸಿ ರೈತರನ್ನು ಒಕ್ಕಲೆಬ್ಬಿಸುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಬಂಡೆಪ್ಪ ಖಾಶೆಂಹೂರ ಅವರು - ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌.ಹೆಚ್‌.ಎ೦.) ಅಡಿಯಲ್ಲಿ ಅಲ್ಪ ಮೊತ್ತದ ವೇತನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಳಗುತ್ತಿಗೆ ನೌಕರರನ್ನು ಖಾಯಂಗೊಳಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವಾಪ್ತಿಯ ಶಾಂತಿಗ್ರಾಮದಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ವಸತಿ ಶಾಲೆಯ ಕಟ್ಟಡವನ್ನು ನಿರ್ಮಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಉಡುಪಿ ಜಿಲ್ಲೆ ಕಾಪು ತಾಲ್ಲೂಕಿನ ಪಾದೂರು ಗ್ರಾಮದಲ್ಲಿ ಐ.ಎಸ್‌.ಪಿ.ಆರ್‌.ಎಲ್‌. ಕ್ರೂಡ್‌ ಆಯಿಲ್‌ ಸ್ಫೋರೇಜ್‌ನ 2ನೇ ಘಟಕದ ವಿಸ್ತರಣಾ ಯೋಜನೆಯನ್ನು ಪ್ರಾರಂಭಿಸುತ್ತಿರುವುದರಿಂದ ನಿರ್ವಸತಿಕರಾಗುತ್ತಿರುವ ಕುಟುಂಬಗಳಿಗೆ ಸೂಕ್ತ ಪುನರ್ವಸತಿ, ಉದ್ಯೋಗ ಮತ್ತು ಪರಿಹಾರ ನೀಡುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 23ನೇ ಫೆಬ್ರವರಿ, 2023 (ಐಟಂ 5ರಲ್ಲಿ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ಳು) ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಕರ್ನಾಟಕ ಧನವಿನಿಯೋಗ (ಲೇಖಾನುದಾನ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ). ಹಾಗೂ ವಿಧೇಯಕವನ್ನು ಮಂಡಿಸುವುದು. Ll. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಕರ್ನಾಟಕ ಧನವಿನಿಯೋಗ (ಲೇಖಾನುದಾನ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಪರ್ಯಾಲೋಜಿಸಬೇಕೆಂ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾ೦ಕ 23ನೇ ಫೆಬ್ರವರಿ, 2023 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಎಂಟನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಎಂಟನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಕರ್ನಾಟಕ ಗ್ರಾಮೀಣ ಮೂಲಭೂತಸೌಕರ್ಯ ಅಭಿವೃದ್ಧಿ ನಿಯಮಿತ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆ ವರದಿ (2022ನೇ ವರ್ಷದ ವರದಿ ಸಂಖ್ಯೆ9), ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯಕ್ಷಮತೆಯ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆ ವರದಿ (2022ನೇ ವರ್ಷದ ವರದಿ ಸಂಖ್ಯೆ:10) ಹಾಗೂ ಮಾರ್ಚ್‌ 2021ಕ್ಕೆ ಕೊನೆಗೊಂಡ ವರ್ಷದ ಭಾರತದ ಲೆಕ್ಕನಿಯಂತ್ರಕರ ಮತ್ತು ಮಹಾಲೆಕ್ಕಪರಿಶೋಧಕರ ಅನುಪಾಲನಾ ಲೆಕ್ಕಪರಿಶೋಧನೆ ವರದಿಯನ್ನು (2023ನೇ ವರ್ಷದ ವರದಿ ಸಂಖ್ಯೆ) ಸಭೆಯ ಮುಂದಿಡುವುದು. 3. ವರದಿಯನ್ನೊಪ್ಪಿಸುವುದು ಶ್ರೀ ಎಂ.ಪಿ. ಕುಮಾರಸ್ವಾಮಿ (ಅಧ್ಯಕ್ಷರು, ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಏಳನೇ ವರದಿಯನ್ನೊಪ್ಪಿಸುವುದು. 2 ಅ) ಆ) ೨ 2; 4. ವಿತ್ತೀಯ ಕಾರ್ಯಕಲಾಪಗಳು 2023-24ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ನಡೆದ ಸಾಮಾನ್ಯ ಚರ್ಚೆಗೆ ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. 2022-23ನೇ ಸಾಲಿನ ಸಾಲಿನ ಪೂರಕ ಅಂದಾಜುಗಳ (ಮೂರನೇ ಹಾಗೂ ಅಂತಿಮ ಕಂತು) ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. 5. ಶಾಸನ ರಚನೆ I. ವಿಧೇಯಕವನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಕರ್ನಾಟಕ ವೃತ್ತಿಗಳ, ಕಸಬುಗಳ, ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ ಸಚಿವರು) ಅವರು:- ಲ ಸ್ಟಾ > ಫ್ರಾ ರ" "ಅಧ ಅ) 2022ನೇ ಸಾಲಿನ ಬಿಎಮ್‌ಎಸ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. I. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಕರ್ನಾಟಕ ವೃತ್ತಿಗಳ, ಕಸಬುಗಳ, ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು, ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಬಿಎಮ್‌ಎಸ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕನ್ನಡ ಭಾಷಾ ಸಮಗ ಅಭಿವೃದ್ದಿ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತಿ 2) 3) 4) 5) 6) 7) 6. ಗಮನ ಸೆಳೆಯುವ ಸೂಚನೆಗಳು ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆ೦ಗಳೂರು ಅಭಿವೃದ್ದಿ ಪ್ರಾಧಿಕಾರವು ಶಿವರಾಮ ಕಾರಂತ ಬಡಾವಣೆಯನ್ನು ನಿರ್ಮಿಸಲು ಸ್ವಾಧೀನಪಡಿಸಿಕೊಂಡ ಭೂಮಿ, ಬಡಾವಣೆ ನಿರ್ಮಿಸಿರುವ ವಿಸ್ತೀರ್ಣ, ಬಾಕಿ ಉಳಿದಿರುವ ವಿಸ್ತೀರ್ಣ, ಭೂ ಸ್ವಾಧೀನಪಡಿಸಿಕೊಂಡ ರೈತರಿಗೆ ಪ್ರತಿ ಎಕರೆಗೆ ನೀಡಿರುವ ಪರಿಹಾರ ಮೊತ್ತ, ಕಾಮಗಾರಿಯನ್ನು ನಿರ್ವಹಿಸಲು ಗುತ್ತಿಗೆಯನ್ನು ನೀಡಿರುವ ಕ೦ಪನಿ/ಏಜೆನ್ಸಿ ಗುತ್ತಿಗೆಯನ್ನು ನೀಡುವಾಗ ಅನುಸರಿಸಿರುವ ಮಾನದಂಡ, ಬಡಾವಣೆಯ ನಿರ್ಮಾಣದ ಹಂತ ಇವುಗಳ ವಿವರ ಹಾಗೂ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಕ್ರಮ ಕೈಗೊಳ್ಳದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಕೆ.ಎಸ್‌. ಲಿಂಗೇಶ್‌, ಸುರೇಶ್‌ ಗೌಡ ಹಾಗೂ ಇತರರು - ಹಾಸನ ನಗರ ಸಭೆಗೆ ವಿವಿಧ ಗ್ರಾಮಗಳನ್ನು ಸೇರ್ಪಡೆ ಮಾಡಿ ಆದೇಶವಾಗಿದ್ದರೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ನಿಯಮಬಾಹಿರವಾಗಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಸಿ.ಎ. ನಿವೇಶನಗಳನ್ನು ವಿವಿಧ ಸ೦ಘಗಳಿಗೆ ನೀಡಿರುವ ಕುರಿತು ಸಮಗ್ರವಾಗಿ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ ಅವರು - ಪಿರಿಯಾಪಟ್ಟಣ ಮತಕ್ಷೇತ್ರಕ್ಕೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಕರ ಕೊರತೆ ಇರುವುದರಿಂದ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಕೈಗೊಳ್ಳುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು ಶ್ರೀ ಹೆಚ್‌. ಹಾಲಪ್ಪ ಹರತಾಳು ಅವರು - ಸಾಗರ ತಾಲ್ಲೂಕಿನ ವಿವಿಧ ಗ್ರಾಮಗಳ ಕಂದಾಯ: ಭೂಮಿಯನ್ನು ಉಳುಮೆ ಮಾಡಿಕೊಂಡಿರುವ ಜಾಗವನ್ನು ಅಂಬಾರಗೋಡು ಜೀವವೈವಿಧ್ಯ ತಾಣವನ್ನಾಗಿ ಘೋಷಿಸಿ ರೈತರನ್ನು ಒಕ್ಕಲೆಬ್ಬಿಸುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಬಂಡೆಪ್ಪ ಖಾಶೆಂಪೂರ ಅವರು - ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌.ಹೆಚ್‌.ಎಂ.) ಅಡಿಯಲ್ಲಿ ಅಲ್ಪ ಮೊತ್ತದ ವೇತನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಳಗುತ್ತಿಗೆ ನೌಕರರನ್ನು ಖಾಯಂಗೊಳಿಸುವ "ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ "ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವಾಪ್ತಿಯ ಶಾಂತಿಗ್ರಾಮದಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ವಸತಿ ಶಾಲೆಯ ಕಟ್ಟಡವನ್ನು ನಿರ್ಮಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. 4! 8) 9) 10) 11) 12) 13) 14) ಶ್ರೀ ಸಿ.ಎಸ್‌. ನಿರಂಜನ್‌ ಕುಮಾರ್‌ ಅವರು - ಕೆ.ಆರ್‌. ಆಸ್ಪತ್ರೆಯಲ್ಲಿ MMC & RI ಸಂಸ್ಥೆಯ ನೆಫೋಲಜಿ ಮತ್ತು ಯುರಾಲಜಿ ವಿಭಾಗಗಳು ಕೆಳ ಅಂತಸ್ತುಗಳಲ್ಲಿ ಹಾಗೂ ಬೆಂಗಳೂರಿನ ನೆಫ್ರೋ ಯುರಾಲಜಿ ಸಂಸ್ಥೆಯ ನೆಫ್ರೋಲಜಿ ಘಟಕವು 4ನೇ ಮಹಡಿಯಲ್ಲಿ ನಡೆಯುತ್ತಿದ್ದು, MMC & RI ನಲ್ಲಿ ನೆಫ್ರೋ-ಯುರಾಲಜಿ ಘಟಕವನ್ನು ವಿಲೀನಗೊಳಿಸುವ ಬಗ್ಗೆ ಹಾಗೂ ನೆಪ್ರೋಲಜಿ ಘಟಕವನ್ನು ಚಾಮರಾಜನಗರಕ್ಕೆ ಸ್ಥಳಾಂತರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ಜಿಲ್ಲೆ ಆಲೂರು ತಾಲ್ಲೂಕು ಮಲ್ಲಾಪುರ ಗ್ರಾಮಕ್ಕೆ ಮಂಜೂರಾಗಿರುವ ಅಂಬೇಡ್ಕರ್‌ ವಸತಿ ಶಾಲೆಯ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌. ನಾಗೇಂದ್ರ ಅವರು - ಮೈಸೂರು ನಗರದಲ್ಲಿ ನಿರ್ಮಾಣವಾಗುತ್ತಿರುವ ಡಾ| ಬಿ.ಆರ್‌. ಅಂಬೇಡ್ಕರ್‌ ಭವನದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅನುದಾನ ಬಿಡುಗಡೆ ಮಾಡುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ ಸಿ ಮತ್ತು ಡಿ ನೌಕರರಿಗೆ ಪಿಂಚಣಿ ಸೌಲಭ್ಯ ಒದಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಗುತ್ತೇದಾರ್‌ ಸುಭಾಷ ರುಕ್ಕಯ್ಯ ಅವರು - ಬೆಂಗಳೂರು ನಗರ ಜಿಲ್ಲೆಯಲ್ಲಿ ಕಿವುಡ ಮಕ್ಕಳ ಸರ್ಕಾರಿ ವಸತಿಯುತ ಶಾಲೆಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಪಾಟೀಲ ಅವರು - ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸ್ಟೈಪಂಡರಿ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಶುಶ್ರೂಷ ಅಧಿಕಾರಿಗಳನ್ನು ಗುತ್ತಿಗೆ ಆಧಾರಿತ ನೌಕರರೆಂದು ಪರಿಗಣಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಸಾರಾ ಮಹೇಶ್‌ ಅವರು - ರಾಜ್ಯದಲ್ಲಿ ಅಗ್ರಿಗೋಲ್ಡ್‌ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿರುವ ಲಕ್ಷಾಂತರ ಗ್ರಾಹಕರು ಹಾಗೂ ಏಜೆಂಟರುಗಳ ಪರವಾಗಿ ಸೂಕ್ತ ಕಾನೂನು ಕಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 24ನೇ ಫೆಬ್ರವರಿ, 2023 (ಸಮಯ: ಬೆಳಿಗ್ಗೆ 10.30 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಒಂಭತ್ತನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಒಂಭತ್ತನೇ ಪ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಐದನೇ ಪಟ್ಟಿ ರೀತ್ಯಾ 3. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿ೦ಸಾಚಾರ ನಿಷೇಧ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಗಮನ ಸೆಳೆಯುವ ಸೂಚನೆಗಳು ) ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಶಿವರಾಮ ಕಾರಂತ ಬಡಾವಣೆಯನ್ನು ನಿರ್ಮಿಸಲು ಸ್ವಾಧೀನಪಡಿಸಿಕೊಂಡ ಭೂಮಿ, ಬಡಾವಣೆ ನಿರ್ಮಿಸಿರುವ ವಿಸ್ತೀರ್ಣ, ಬಾಕಿ ಉಳಿದಿರುವ ವಿಸ್ತೀರ್ಣ, ಭೂ ಸ್ವಾಧೀನಪಡಿಸಿಕೊಂಡ ರೈತರಿಗೆ ಪ್ರತಿ ಎಕರೆಗೆ ನೀಡಿರುವ ಪರಿಹಾರ ಮೊತ್ತ, ಕಾಮಗಾರಿಯನ್ನು ನಿರ್ವಹಿಸಲು ಗುತ್ತಿಗೆಯನ್ನು ನೀಡಿರುವ ಕಂಪನಿ/ಏಜೆನ್ನಿ, ಗುತ್ತಿಗೆಯನ್ನು ನೀಡುವಾಗ ಅನುಸರಿಸಿರುವ ಮಾನದಂಡ, ಬಡಾವಣೆಯ ನಿರ್ಮಾಣದ ಹಂತ ಇವುಗಳ ವಿವರ ಹಾಗೂ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಕ್ರಮ ಕೈಗೊಳ್ಳದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 2] 2) 3) 4) 5) 6) 7) 8) ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಕೆ.ಎಸ್‌. ಲಿಂಗೇಶ್‌, ಸುರೇಶ್‌ ಗೌಡ ಹಾಗೂ ಇತರರು - ಹಾಸನ ನಗರ ಸಭೆಗೆ ವಿವಿಧ ಗ್ರಾಮಗಳನ್ನು ಸೇರ್ಪಡೆ ಮಾಡಿ ಆದೇಶವಾಗಿದ್ದರೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ನಿಯಮಬಾಹಿರವಾಗಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಸಿ.ಎ. ನಿವೇಶನಗಳನ್ನು ವಿವಿಧ ಸಂಘಗಳಿಗೆ ನೀಡಿರುವ ಕುರಿತು ಸಮಗ್ರವಾಗಿ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ಎರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಹೆಚ್‌. ಹಾಲಪ್ಪ ಹರತಾಳು ಅವರು - ಸಾಗರ ತಾಲ್ಲೂಕಿನ ವಿವಿಧ ಗ್ರಾಮಗಳ ಕಂದಾಯ ಭೂಮಿಯನ್ನು ಉಳುಮೆ ಮಾಡಿಕೊಂಡಿರುವ ಜಾಗವನ್ನು ಅ೦ಬಾರಗೋಡು ಜೀವವೈವಿಧ್ಯ ತಾಣವನ್ನಾಗಿ ಘೋಷಿಸಿ ರೈತರನ್ನು ಒಕ್ಕಲೆಬ್ಬಸುತ್ತಿರುವ ಬಗ್ಗೆ ಮಾನ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ಸಾಮಿ ಅವರು - ಹಾಸನ ಜಿಲ್ಲೆ ಆಲೂರು ತಾಲ್ಲೂಕು ಮಲ್ಲಾಪುರ ಗ್ರಾಮಕ್ಕೆ ಮಂಜೂರಾಗಿರುವ ಅಂಬೇಡ್ಕರ್‌ ವಸತಿ ಶಾಲೆಯ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಗುತ್ತೇದಾರ್‌ ಸುಭಾಷ ರುಕ್ಕಯ್ಯ ಅವರು - ಬೆಂಗಳೂರು ನಗರ ಜಿಲ್ಲೆಯಲ್ಲಿ ಕಿವುಡ ಮಕ್ಕಳ ಸರ್ಕಾರಿ ವಸತಿಯುತ ಶಾಲೆಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಏಕಲಜೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಪಾಟೀಲ ಅವರು - ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸ್ಪೈಪಂಡರಿ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಶುಶ್ರೂಷ ಅಧಿಕಾರಿಗಳನ್ನು ಗುತ್ತಿಗೆ ಆಧಾರಿತ ನೌಕರರೆ೦ದು ಪರಿಗಣಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಸಾರಾ ಮಹೇಶ್‌ ಅವರು - ರಾಜ್ಯದಲ್ಲಿ ಅಗ್ರಿಗೋಲ್ಡ್‌ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿರುವ ಲಕ್ಷಾಂತರ ಗ್ರಾಹಕರು ಹಾಗೂ ಏಜೆಂಟರುಗಳ ಪರವಾಗಿ ಸೂಕ್ತ ಕಾನೂನು ಕಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ರಾಮಪ್ಪ ಅವರು - ಹರಿಹರ ನಗರಸಭಾ ವ್ಯಾಪ್ತಿಯಲ್ಲಿ ಜಿ*2 ಮನೆಗಳನ್ನು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kkla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಲಘು ಪ್ರಕಟಣೆ ಭಾಗ - 2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಶುಕ್ರವಾರ, ದಿನಾಂಕ 17ನೇ ಮಾರ್ಚ್‌, 2923. ಸಂಖ್ಯೆ: 286 ವಿಧಾನಸಭೆಯ ಅಧಿವೇಶನದ ಮುಕ್ತಾಯ ಶುಕ್ರವಾರ, ದಿನಾಂಕ 24ನೇ ಫೆಬ್ರವರಿ, 2023 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ 15ನೇ ಕ್ರಮಾಂಕ: ವಿಧಾನಸಬೆಯ ಹದಿನೈದನೇ ಅಧಿವೇಶನವನ್ನು 2023ನೇ ಮಾರ್ಚ್‌ 15ರ ಅಧಿಸೂಚನೆ ಸಂವ್ಯಶಾಇ 05 ಸಂವ್ಯವಿ 2022ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆಂದು ಈ ಮೂಲಕ ಮಾನ್ಯ ಸದಸ್ಯರಿಗೆ ತಿಳಿಸಲಾಗಿದೆ. ಇ ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. ಪತಿಗಳು: ಕ್ರುಕ್‌ ಕಡ್‌ mm a“ DNS ಸರಕರ ನ ಔಚ SS NN NE ww ce ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಕ್ಕುದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪಧಾನ ಕಾರ್ಯದರ್ಶಿ, ರಾಜಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. | ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. . ಕಾರ್ಯುದರ್ಶಿ, ಕರ್ನಾಟಕ ವಿಧಾನ ಪರಿಷತ್ತು. ಬೆ೦ಗಳೂರು. ೆ ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೂರು. . ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. , ಆಯುಕರು, ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. . ನಿರ್ದೇಶೆಕರು, ದೂರದರ್ಶನೆ ಕೇಂದ್ರ, ಬೆಂಗಳೂರು. . ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. . ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. . ಮಾನ್ನ ಸಭಾಧಕಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. . ಮಾನ್‌ ಸಭಾಧಕ್ಕೆರ ಸಲಹೆಗಾರರು, ಕರ್ನಾಟಕ ವಿಧಾನಸಬೆ, ಬೆಂಗಳೂರು. , ಮಾನ್ನ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. . ಮಾನ್‌ ಸರ್ಕಾರಿ ಮಹಿ ಸಚೇಶಕರ ಆಪೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. .ಮಾಃ ಕನಾ ವಿರೋಧ ಪಕ್ಷದೆ ಮುಖ್ಯ ಸಚೇತೆರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ನಟಕ ವಿಧಾನಸಥೆಯ ಎಲ್ಲ್‌ ಅಧಿಕಾರಿಗಳಿಗೆ"- ಮಾಹಿತಿಗಾಗಿ. Kokko KARNATAKA LEGISLATIVE ASSEMBLY FIFTEENTH ASSEMBLY BULLETIN PART-II {General information relating to Parliamentary and Other Matters) Friday, 17" March 2023 No: 286 PROROGATION OF SESSION OF THE LEGISLATIVE ASSEMBLY Hon'ble Members are hereby informed that the 15" Session of the 15" Legislative Assembly, which was adjourned sine-die on Friday, the 24" February, 2023 has been prorogued by the Hon'ble Governor of Karnataka vide Notification No.DPAL 05 SAMVYAVI 2022, Dated 15" March, 2023. M.K. VISHALAKSHI, Secretary, Karnataka Legislative Assembly. To, All the Hon’ble Members of Karnataka Legislative Assembly. Copy to: The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon’ ble Governor of Kamataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14. The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The P.S to Hon’ble Speaker, Karnataka Legislative Assembly, Bengaluru. 20. The Advisor 10 Hon’ble Speaker, Karnataka Legislative Assembly, Bengaluru. 21. The P.S to Leader of Opposition, Karnataka Legislative Assembly, Bengaluru. 22. The P.S to Government Chief Whip, Karnataka Legislative Assembly, Bengaluru. 23. The P.S to Opposition Chief Whip, Karnataka Legislative Assembly, Bengaluru. 24. All the Officers of Karnataka Legislative Assembly Secretariat - for information. NOOO SN NN ಟಟ The Chief Secretary and Additional Chief Secretaries to Government of Karnataka, Bengaluru. ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾ೦ಕ 10ನೇ ಫೆಬ್ರವರಿ, 2023 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ಮಾನ್ಯ ರಾಜ್ಯಪಾಲರಿಂದ ಭಾಷಣ (ರಾಜ್ಯಪಾಲರ ಭಾಷಣ ಮುಗಿದ ಹದಿನೈದು ನಿಮಿಷದ ನಂತರ) 2. ಕಾರ್ಯದರ್ಶಿಯವರ ವರದಿ ಕಾರ್ಯದರ್ಶಿಯವರು; ಮಾನ್ಯ ರಾಜ್ಯಪಾಲರು ಮಾಡಿದ ಭಾಷಣದ ಪ್ರತಿಯನ್ನು ಸಭೆಯಲ್ಲಿ ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lobf/lob. htm KARNATAKA LEGISLATIVE ASSEMBLY (15th ASSEMBLY) FIFTEENTH SESSION LIST OF BUSINESS Friday, the 10th February, 2023 (Time: 11.00 A.M.) 1. ADDRESS BY HON’BLE GOVERNOR TO THE MEMBERS OF BOTH THE HOUSES OF LEGISLATURE (15 Minutes after Governor’s Address) 2. SECRETARY’S REPORT Secretary to lay:- A copy of the Address delivered by Hon'ble Governor. 3. OBITUARY REFERENCE M.K.VISHALAKSHI Secretary ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 13ನೇ ಫೆಬವರಿ, 2023 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಸಂತಾಪ ಸೂಚನೆ 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಒ೦ದನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು | ಒಂದನೇ ಪಟ್ಟಿ 3. ಕಾರ್ಯದರ್ಶಿಯವರ ವರದಿ ಕಾರ್ಯದರ್ಶಿಯವರು;- ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. 4. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೊದಲನೇ ಮತ್ತು ಎರಡನೇ ಪಟ್ಟಿ ರೀತ್ಯಾ. ಟೈ! 5. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “ದಿನಾಂಕ 10ನೇ ಫೆಬ್ರವರಿ, 2023ರ ಶುಕ್ರವಾರದಂದು ವಿಧಾನಮಂಡಲದ ಉಭಯ ಸದನಗಳ ವಿ ಅಪಣೆ ಸ್ರ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸ ದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞತಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಶಿ ಪ ಕೋರುತ್ತೇವೆ” ಎ೦ದು ಶ್ರೀ ಸಿ.ಟಿ. ರವಿ ಅವರು ಸೂಚಿಸುವುದು; ಶ್ರೀ ಪಿ. 1) 2) 3) 4) ಡ್‌ ರಾಜೀವ್‌ ಅವರು ಅನುಮೋದಿಸುವುದು. 6. ಗಮನ ಸೆಳೆಯುವ ಸೂಚನೆಗಳು ಶ್ರೀ ಈ. ತುಕಾರಾಮ್‌ ಅವರು - ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಕುಡುತಿನಿಯಲ್ಲಿ ಕಾರಾನೆಗಳನ್ನು ಸ್ಥಾಪಿಸಲು ಕೆ.ಐ.ಎ.ಡಿ.ಬಿ. ವತಿಯಿಂದ ಕಂಪನಿಗಳಿಗೆ ನೀಡಿರುವ ರೈತರ ಮತ್ತು ಸರ್ಕಾರಿ ಭೂಮಿಯನ್ನು ಉಪಯೋಗಿಸದಿರುವುದರಿಂದ ಸದರಿ ಭೂಮಿಯನ್ನು ಅವರಿಂದ ಹಿಂಪಡೆದು ಕಾರ್ಲಾನೆಯನ್ನು ಸ್ಥಾಪಿಸಲು ಬೇರೆಯವರಿಗೆ ಅನುವು ಮಾಡಿಕೊಡಲು ಅಥವಾ ರೈತರಿಗೆ ಹಿಂದಿರುಗಿಸಿ ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಕಾರೇಹಳ್ಳಿ ಪೊಲೀಸ್‌ ಉಪ ಠಾಣೆಯು ಶಿಥಿಲಾವಸ್ಥೆಯಲ್ಲಿರುವುದರಿ೦ದ ನೂತನ ಪೊಲೀಸ್‌ ಉಪ ಠಾಣೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ರಾಜಾ ವೆಂಕಟಪ್ಪ ನಾಯಕ್‌ ಅವರು - ಮಾನ್ವಿ ವಿಧಾನಸಭಾ ಕ್ಷೇತ್ರದ ಸಿರವಾರ ಪಟ್ಟಣದಲ್ಲಿ ತಾಲ್ಲೂಕು ಕ್ರೀಡಾಂಗಣ ನಿರ್ಮಾಣಕ್ಕಾಗಿ ಕರ್ನಾಟಕ ನೀರಾವರಿ ನಿಗಮದಿಂದ ಜಮೀನನ್ನು ಯುವ ಸಬಲೀಕರಣ, ಕ್ರೀಡಾ ಇಲಾಖೆಗೆ ಪಡೆಯಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಡಾ. ಅಜಯ ಧರ್ಮಸಿಂಗ್‌ ಅವರು - ಜೇವರ್ಗಿ ಪಟ್ಟಣದಲ್ಲಿ ಅಪೂರ್ಣಗೊಂಡಿರುವ ಅಲ್ಪಸಂಖ್ಯಾತರ ಸಮುದಾಯ ಭವನ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಲು ಅವಶ್ಯವಿರುವ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. .3/ 5) 6) 1) 8) 9) 10) ಶ್ರೀ ಟಿ.ಡಿ. ರಾಜೇಗೌಡ ಅವರು - ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನಲ್ಲಿರುವ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಹಾಗೂ ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 50 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದವನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ದೇವಾನಂದ ಫುಲಸಿಂಗ್‌ ಚವ್ಹಾಣ್‌ ಅವರು - ನೂತನ ತಾಲ್ಲೂಕು ಕೇಂದ್ರವಾಗಿ ರಚನೆಯಾಗಿರುವ ಚಡಚಣ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆಯನ್ನು ಸ್ಥಾಪಿಸುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ಶ್ರೀರಂಗಪಟ್ಟಣ ವಿಧಾನಸಭಾ ವ್ಯಾಪ್ತಿಯಲ್ಲಿನ ಗಾಮನಹಳ್ಳಿ ಸೇರಿದಂತೆ ಇತರೆ ಹಳ್ಳಿಗಳಿಗೆ ಮ೦ಜೂರಾಗಿರುವ ಕುಡಿಯುವ ನೀರಿನ ಯೋಜನೆಗೆ ಪೈಪ್‌ಲೈನ್‌ ಅಳವಡಿಸಲು ಸಲ್ಲಿಸಿರುವ ಪ್ರಸ್ತಾವನೆಗೆ ಅರಣ್ಯ ಇಲಾಖೆಯಿಂದ ಅನುಮತಿ ದೊರಕದೆ ಇರುವುದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ ಅವರು - ಅಫಜಲಪುರ ವಿಧಾನಸಭಾ ವ್ಯಾಪ್ತಿಯಲ್ಲಿರುವ ಕಲಬುರಗಿ ತಾಲ್ಲೂಕಿನ ಫರತಾಬಾದ್‌ ಹೋಬಳಿಯ ಕವಲಗಾ (ಕೆ) ಗ್ರಾಮಕ್ಕೆ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ತಾಲ್ಲೂಕಿನ ಬಿ.ಜೆ. ಪುರ ಹೋಬಳಿಯ ಪೂರಿಗಾಲಿ ಏತ ನೀರಾವರಿ ಯೋಜನೆಯನ್ನು ಲೋಕಾರ್ಪಣೆಗೊಳಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ ಮಹದೇವ ಅವರು - ರಾಜ್ಯದಲ್ಲಿ ಐದು ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವ ರೈತರಿಂದ ಎಂ.ಎಸ್‌.ಪಿ. ದರದಲ್ಲಿ ರಾಗಿ ಖರೀದಿಸುವ ಮೂಲಕ ರಾಗಿ ಖರೀದಿ ನಿಗದಿತ ಗುರಿ ತಲುಪಲು ಹಾಗೂ ರೈತರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.infassembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 14ನೇ ಫೆಬ್ರವರಿ, 2023 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಎರಡನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ಎರಡನೇ ಪಟ್ಟಿ 2, ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “ದಿನಾಂಕ 10ನೇ ಫೆಬ್ರವರಿ, 2023ರಂದು ಶ್ರೀ ಸಿಟಿ. ರವಿ ರವರು ಸೂಚಿಸಿ, ಶ್ರೀ ಫಿ. ರಾಜೀವ್‌ ರವರು ಅನುಮೋದಿಸಿದ ಕೆಳಕಂಡ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ (ಎರಡನೇ ದಿನ). “ದಿನಾಂಕ 10ನೇ ಫೆಬ್ರವರಿ, 2023 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞತಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ”. 2 2) 3) 4) 5) 6) 7) 3. ಗಮನ ಸೆಳೆಯುವ ಸೂಚನೆಗಳು ಶ್ರೀ ಈ. ತುಕಾರಾಮ್‌ ಅವರು - ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಕುಡುತಿನಿಯಲ್ಲಿ ಕಾರಾನೆಗಳನ್ನು ಸ್ಥಾಪಿಸಲು ಕೆ.ಐ.ಎ.ಡಿ.ಬಿ. ವತಿಯಿಂದ ಕಂಪನಿಗಳಿಗೆ ನೀಡಿರುವ ರೈತರ ಮತ್ತು ಸರ್ಕಾರಿ ಭೂಮಿಯನ್ನು ಉಪಯೋಗಿಸದಿರುವುದರಿಂದ ಸದರಿ ಭೂಮಿಯನ್ನು ಅವರಿಂದ ಹಿಂಪಡೆದು ಕಾರಾನೆಯನ್ನು ಸ್ಥಾಪಿಸಲು ಬೇರೆಯವರಿಗೆ ಅನುವು ಮಾಡಿಕೊಡಲು ಅಥವಾ ರೈತರಿಗೆ ಹಿಂದಿರುಗಿಸಿ ಕೃಷಿ ಚಟುವಟಿಕೆಗಳಿಗೆ. ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ೪ ಪೊಲೀಸ್‌ ಉಪ ಠಾಣೆಯು ಶಿಥಿಲಾವಸ್ಥೆಯಲ್ಲಿರುವುದರಿ೦ದ ನೂತನ ಪೊಲೀಸ್‌ ಉಪ ಠಾಣೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಕಾರೇಹಳ್ಳಿ ಡಾ. ಅಜಯ ಧರ್ಮಸಿಂಗ್‌ ಅವರು - ಜೇವರ್ಗಿ ಪಟ್ಟಣದಲ್ಲಿ ಅಪೂರ್ಣಗೊಂಡಿರುವ ಅಲ್ಪಸಂಖ್ಯಾತರ ಸಮುದಾಯ ಭವನ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಲು ಅವಶ್ಯವಿರುವ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ಶ್ರೀರಂಗಪಟ್ಟಣ ವಿಧಾನಸಭಾ ವ್ಯಾಪ್ತಿಯಲ್ಲಿನ ಗಾಮನಹಳ್ಳಿ ಸೇರಿದಂತೆ ಇತರೆ ಹಳ್ಳಿಗಳಿಗೆ ಮಂಜೂರಾಗಿರುವ ಕುಡಿಯುವ ನೀರಿನ ಯೋಜನೆಗೆ ಪೈಪ್‌ಲೈನ್‌ ಅಳವಡಿಸಲು ಸಲ್ಲಿಸಿರುವ ಪ್ರಸ್ತಾವನೆಗೆ ಅರಣ್ಯ ಇಲಾಖೆಯಿಂದ ಅನುಮತಿ ದೊರಕದೆ ಇರುವುದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ ಅವರು - ರಾಜ್ಯದಲ್ಲಿ ಐದು ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವ ರೈತರಿಂದ ಎಂ.ಎಸ್‌.ಪಿ. ದರದಲ್ಲಿ ರಾಗಿ ಖರೀದಿಸುವ ಮೂಲಕ ರಾಗಿ ಖರೀದಿ ನಿಗದಿತ ಗುರಿ ತಲುಪಲು ಹಾಗೂ ರೈತರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಕ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಹಂತ-1 ಮತ್ತು ಹಂತ-2ರಲ್ಲಿ ನಿರ್ಮಿಸಿ ಹಸ್ತಾಂತರಗೊ೦ಡಿರುವ ಬಸವನಬಾಗೇವಾಡಿ ತಾಲ್ಲೂಕಿನ ಪುನರ್‌ ವಸತಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಗತ್ಯವಿರುವ ಅನುದಾನವನ್ನು ಮ೦ಜೂರು ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಎಸ್‌. ಹೂಲಗೇರಿ ಅವರು - ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಯ ಆಧುನೀಕರಣದ ಕಾಮಗಾರಿಯ ಅಂದಾಜು ಪಟ್ಟಿಯ ಗಾತ್ರವನ್ನು ಉದ್ದೇಶಪೂರ್ವಕವಾಗಿ ಹೆಚ್ಚಿಸಿರುವ ಅಧಿಕಾರಿಗಳ ವಿರುದ್ಧ ಹಾಗೂ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಮಾನ್ಯ ಜಲಸ೦ಪನ್ಮೂಲ ಸಜಿವರ ಗಮನ ಸೆಳೆಯುವುದು. ೫) 8) 9) 10) 11) 12) 13) 14) 15) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಶ್ರೀ ಸುಬ್ಬಾರೆಡ್ಡಿ ಎಸ್‌.ಎನ್‌. ಅವರು - ಬಾಗೇಪಲ್ಲಿ ತಾಲ್ಲೂಕಿನ ದೇವರಗುಡಿಪಲ್ಲಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯ ಸಂದರ್ಭದಲ್ಲಿ ಕಾನೂನು ಉಲ್ಲಂಘನೆ ಮಾಡಿ ಚುನಾವಣೆ ನಡೆಸಿದ ಜಿಲ್ಲಾ ಸಹಕಾರ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ರಾಜ್ಯದಲ್ಲಿ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರ ವೇತನ ಪರಿಷ್ಠರಣೆ ಹಾಗೂ ನೇಮಕಾತಿ ಮಾಡಿಕೊಳ್ಳುವ ನಿಯಮದ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಸಂಚಿತ ವಂಚಿತತೆ ಸೂಚ್ಯಂಕ (ಸಿಡಿಐ ಇಂಡೆಕ್ಸ್‌ ಕೋಡ್‌) ವನ್ನು ನೀಡಿ ಪರಿಷ್ಕರಣೆ ಮಾಡಿ ನಿಗದಿಪಡಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸ೦ಯೋಜನೆ ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಭೂ ಮಾಪನ ಸಹಾಯಕ ನಿರ್ದೇಶಕರ ಕಛೇರಿ ಮತ್ತು ಕಿತ್ತೂರು ತಾಲ್ಲೂಕಿಗೆ ಪ್ರತ್ಯೇಕವಾಗಿ ಸರ್ವೇಯರ್‌ಗಳ ನೇಮಕ ಮಾಡಿ ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ ಅವರು - ಇಂಡಿ ಪಟ್ಟಣದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಭವನ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ನಂಜೇಗೌಡ ಕೆ.ವೈ. ಅವರು - ರಾಜ್ಯದಲ್ಲಿ ರೈತರು 20-30 ವರ್ಷಗಳಿಂದ ಜಮೀನುಗಳಲ್ಲಿ ಸ್ವಾಧೀನಾನುಭವದಲ್ಲಿದ್ದು, ಭೂ ಮಾಲೀಕ ಮರಣ ಹೊಂದಿದಾಗ, ಅವನ ಕಾನೂನುಬದ್ಧ ವಾರಸುದಾರರಿಗೆ ಪೌತಿವಾರಸ್ಸು ಖಾತೆ ಬದಲಾವಣೆ ಮಾಡುವಾಗ ರೈತರು ಸಂಕಷ್ಟ ಅನುಭವಿಸುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಬಂಡೆಪ್ಪ ಖಾಶೆಂಪೂರ ಅವರು - ಕಾರಂಜಾ ಜಲಾಶಯದ ಸಂತ್ರಸ್ತರಿಗೆ ವೈಜ್ಞಾನಿಕವಾಗಿ ದೊರಕಬೇಕಾದ ಪರಿಹಾರವನ್ನು ನೀಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಟಿ. ರವಿ ಅವರು - ಚಿಕ್ಕಮಗಳೂರು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಉಪನ್ಯಾಸಕರ ನೇಮಕಾತಿ ಆಗದೆ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾ೦ಕ 15ನೇ ಫೆಬ್ರವರಿ, 2023 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1 ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಮೂರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ಮೂರನೇ ಪಟ್ಟಿ 2. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “ದಿನಾಂಕ 10ನೇ ಫೆಬ್ರವರಿ, 2023ರಂದು ಶ್ರೀ ಸಿ.ಟಿ. ರವಿ ರವರು ಸೂಚಿಸಿ, ಮು ಶ್ರೀ ಪಿ. ರಾಜೀವ್‌ ರವರು ಅನುಮೋದಿಸಿದ ಕೆಳಕಂಡ ಪ್ರಸಾವದ ಮೇಲೆ ಮುಂದುವರೆದ ಚರ್ಚೆ (ಮೂರನೇ ದಿನ). “ದಿನಾಂಕ 10ನೇ ಫೆಬ್ರವರಿ, 2023 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಕಪಾಲರವರಿಗೆ ಕೃತಜ್ಞತಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು p) ಅಪಣೆ ಕೋರುಶೇವೆ". ಯ ಧಿ «2 3. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಜಿ.ಎಂ. ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆ೦ದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ ಸಚಿವರು) ಅವರು:- ಜ್ರ ನ fr ದ್ರಾ YRS NA) ಅ) 2022ನೇ ಸಾಲಿನ ಕಿಷ್ಕಿಂದ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ° ಡಾ. ಸಿ.ಎನ್‌. ಅಶ್ಚಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಆಚಾರ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆ೦ದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ ಸಚಿವರು) ಅವರು:- ಲಿ ೪ ಇವಿ [50 ರ್‌“ ಅ) 2022ನೇ ಸಾಲಿನ ಸಪ್ತಗಿರಿ ಎನ್‌ ಪಿ ಎಸ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ಚಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಟಿ. ಜಾನ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3 1) 2) 3) 4) ೨) 6) 7) 8) ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಗಮನ ಸೆಳೆಯುವ ಸೂಚನೆಗಳು ಶ್ರೀ ಅಬ್ಬಯ್ಯ ಪ್ರಸಾದ್‌ ಅವರು - ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕು ಆಸ್ಪತ್ರೆಯಲ್ಲಿ ಶವ ಪರೀಕ್ಷೆ ಮಾಡಲು ಒಂದು ಸುಸಜ್ಜಿತವಾದ ಕೊಠಡಿ ಹಾಗೂ ಸ್ಪಚ್ಛತೆ ಕೊರತೆಯ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ "ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಬಸವರಾಜ ಮತ್ತಿಮೂಡ ಅವರು - ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನಲ್ಲಿ ಪಟ್ಟವಾಡ ಹೊಸ ಗ್ರಾಮ ಪಂಚಾಯಿತಿಯನ್ನು ರಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ ಬಂಗಾರಪ್ಪ ಅವರು - ಹಿ೦ದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಪುನರುಜ್ಜೀವನಕ್ಕೆ ಘೋಷಣೆ ಮಾಡಿರುವ ಅನುದಾನದ ಸದ್ಭಳಕೆ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ರಾಜ್ಯದಲ್ಲಿ ಎಂ.ಎಸ್‌.ಪಿ. ಯೋಜನೆಯಡಿಯಲ್ಲಿ ಕಡಲೆ ಖರೀದಿ ಕೇಂದ್ರವನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ es ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ಮತಕ್ಷೇತ್ರದಲ್ಲಿ ಆನೆಗಳ ಹಾವಳಿಯಿಂದ ಉಂಟಾಗುವ ಪ್ರಾಣಹಾನಿ ಹಾಗೂ ಬೆಳೆಹಾನಿ ತಪ್ಪಿಸಲು ಶಾಶ್ವತ ಪರಿಹಾರ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕಿನಾದ್ಯಂತ ಅಸಮರ್ಪಕ ವಿದ್ಯುತ್‌ ಸರಬರಾಜಿನಿಂದ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಸ್‌. ಪುಟ್ಟರಾಜು ಅವರು - ರಾಜ್ಯದಲ್ಲಿನ ಗ್ರಂಥಾಲಯ ಮೇಲ್ವಿಚಾರಕರಿಗೆ ಹಾಗೂ ಉಚ್ಚ ನ್ಯಾಯಾಲಯದ ತೀರ್ಪಿನಂತೆ ಗ್ರಾಮ "ಪಂಚಾಯತಿಯ ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಠ ವೇತನ ನೀಡಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಉಮಾನಾಥ್‌ ಕೋಟ್ಯಾನ್‌ ಅವರು - ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಾನೂನು ಪ್ರಕಾರವಾಗಿ ವ್ಯವಸಾಯಕ್ಕೆ ಬಳಸಿಕೊಂಡ ರೈತಾಪಿ ವರ್ಗದವರಿಗೆ ಕುಮ್ಕಿ ಜಮೀನಿನ ಹಕ್ಕನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 4 9) 10) 11) ೨) 6 ಸ ಶ್ರೀ ಟಿ. ರಘುಮೂರ್ತಿ ಅವರು - ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಅನುದಾನ ಅಡಿಯಲ್ಲಿ ವಿವಿಧ ಇಲಾಖೆಗಳಿಗೆ ಮಂಜೂರಾಗಿರುವ ಹಣವನ್ನು ಆರ್ಥಿಕ ಇಲಾಖೆಯಿಂದ ಬಿಡುಗಡೆ ಮಾಡಲು ವಿಳಂಬವಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಕೇಂದ್ರ ಸರಕಾರದ ವಶದಲ್ಲಿರುವ ಜಮೀನನ್ನು ಮರಳಿ ಪಡೆದು ಬೆಳಗಾವಿಯಲ್ಲಿ ಐಟಿ ಪಾರ್ಕ್‌ ಸ್ಥಾಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಡಿಕೆ. ಶಿವಕುಮಾರ್‌ ಅವರು - ಬೆ೦ಗಳೂರು ಅಭಿವೃದ್ಧಿ ಪ್ರಾಧಿಕಾರವು ಶಿವರಾಮ ಕಾರಂತ ಬಡಾವಣೆಯನ್ನು ನಿರ್ಮಿಸಲು ಸ್ವಾಧೀನಪಡಿಸಿಕೊಂಡ ಭೂಮಿ, ಬಡಾವಣೆ ನಿರ್ಮಿಸಿರುವ ವಿಸ್ತೀರ್ಣ, ಬಾಕಿ ಉಳಿದಿರುವ ವಿಸ್ತೀರ್ಣ, ಭೂ ಸ್ವಾಧೀನಪಡಿಸಿಕೊಂಡ ರೈತರಿಗೆ ಪ್ರತಿ ಎಕರೆಗೆ ನೀಡಿರುವ ಪರಿಹಾರ ಮೊತ್ತ ಕಾಮಗಾರಿಯನ್ನು ನಿರ್ವಹಿಸಲು ಗುತ್ತಿಗೆಯನ್ನು ನೀಡಿರುವ ಕಂಪನಿ/ಏಜೆನಿ, ಗುತ್ತಿಗೆಯನ್ನು ನೀಡುವಾಗ ಅನುಸರಿಸಿರುವ ಮಾನದಂಡ, ಬಡಾವಣೆಯ ನಿರ್ಮಾಣದ ಹಂತ ಇವುಗಳ ವಿವರ ಹಾಗೂ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಕ್ರಮ ಕೈಗೊಳ್ಳದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾ೦ಕ 16ನೇ ಫೆಬ್ರವರಿ, 2023 (ಸಮಯ: ಬೆಳಿಗ್ಗೆ 11.00 ಗ೦ಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ನಾಲ್ಕನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ನಾಲ್ಕನೇ ಪಟ್ಟಿ 2. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “ದಿನಾಂಕ 10ನೇ ಫೆಬ್ರವರಿ, 2023ರಂದು ಶ್ರೀ ಸಿ.ಟಿ. ರವಿ ರವರು ಸೂಚಿಸಿ, ಶ್ರೀ ಪಿ. ರಾಜೀವ್‌ ರವರು ಅನುಮೋದಿಸಿದ ಕೆಳಕಂಡ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆಗೆ ಸರ್ಕಾರದ ಉತ್ತರ (ನಾಲ್ಕನೇ ದಿನ). “ದಿನಾಂಕ 10ನೇ ಫೆಬವರಿ, 2023 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞಕಾಪೂರ್ವಕವಾದ ವ೦ದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ” ಇ 3. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತ೦ತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಜಿ.ಎಂ. ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಈ ಇ ಹಾಬಿ ಆ ಜ್‌ ಅ) 2022ನೇ ಸಾಲಿನ ಕಿಷ್ಠಿಂದ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ ಸಚಿವರು) ಅವರು:- ಈ ಳು > ಈ ರ್‌" ಅ) 2022ನೇ ಸಾಲಿವ ಆಚಾರ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈಎಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಸಪ್ತಗಿರಿ ಎನ್‌ ಪಿ ಎಸ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಜಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. - ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. - ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತ೦ತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಟಿ. ಜಾನ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3 2) 3) 4) 5) 6) 1 ೨ ಡಿಂಸದ ಶ್ರೀ ಎವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಗಮನ ಸೆಳೆಯುವ ಸೂಚನೆಗಳು ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ಮಶಕ್ಷೇತ್ರದಲ್ಲಿ ಆನೆಗಳ ಹಾವಳಿಯಿಂದ ಉಂಟಾಗುವ ಪ್ರಾಣಹಾನಿ ಹಾಗೂ ಬೆಳೆಹಾನಿ ತಪ್ಪಿಸಲು ಶಾಶ್ವತ ಪರಿಹಾರ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಡಾ. ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕಿನಾದ್ಯಂತ ಅಸಮರ್ಪಕ ವಿದ್ಯುತ್‌ ಸರಬರಾಜಿನಿಂದ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಸ್‌. ಪುಟ್ಟರಾಜು ಅವರು - ರಾಜ್ಯದಲ್ಲಿನ ಗಂಥಾಲಯ ಮೇಲ್ವಿಚಾರಕರಿಗೆ ಹಾಗೂ ಉಚ್ಛ ನ್ಯಾಯಾಲಯದ ತೀರ್ಪಿನಂತೆ ಗ್ರಾಮ ಪಂಚಾಯತಿಯ ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಠ ವೇತನ ನೀಡಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಟಿ. ರಘುಮೂರ್ತಿ ಅವರು - ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಅನುದಾನ ಅಡಿಯಲ್ಲಿ ವಿವಿಧ ಇಲಾಖೆಗಳಿಗೆ ಮ೦ಜೂರಾಗಿರುವ ಹಣವನ್ನು ಆರ್ಥಿಕ ಇಲಾಖೆಯಿಂದ ಬಿಡುಗಡೆ ಮಾಡಲು ವಿಳಂಬವಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಕೇಂದ್ರ ಸರಕಾರದ ವಶದಲ್ಲಿರುವ ಜಮೀನನ್ನು ಮರಳಿ ಪಡೆದು ಬೆಳಗಾವಿಯಲ್ಲಿ ಐಟಿ ಪಾರ್ಕ್‌ ಸ್ಥಾಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆ೦ಗಳೂರು ಅಭಿವೃದ್ಧಿ ಪ್ರಾಧಿಕಾರವು ಶಿವರಾಮ ಕಾರಂತ ಬಡಾವಣೆಯನ್ನು ನಿರ್ಮಿಸಲು ಸ್ವಾಧೀನಪಡಿಸಿಕೊ೦ಡ ಭೂಮಿ, ಬಡಾವಣೆ ನಿರ್ಮಿಸಿರುವ ವಿಸ್ತೀರ್ಣ, ಬಾಕಿ ಉಳಿದಿರುವ ವಿಸ್ತೀರ್ಣ, ಭೂ ಸ್ವಾಧೀನಪಡಿಸಿಕೊಂಡ ರೈತರಿಗೆ ಪ್ರತಿ ಎಕರೆಗೆ ನೀಡಿರುವ ಪರಿಹಾರ ಮೊತ್ತ, ಕಾಮಗಾರಿಯನ್ನು ನಿರ್ವಹಿಸಲು ಗುತ್ತಿಗೆಯನ್ನು ನೀಡಿರುವ ಕಂಪನಿ/ಎಜೆನ್ಸಿ, ಗುತ್ತಿಗೆಯನ್ನು ನೀಡುವಾಗ ಅನುಸರಿಸಿರುವ ಮಾನದಂಡ, ಬಡಾವಣೆಯ ನಿರ್ಮಾಣದ ಹಂತ ಇವುಗಳ ವಿವರ ಹಾಗೂ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಕ್ರಮ ಕೈಗೊಳ್ಳದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ಗೌರಿಬಿದನೂರು ತಾಲ್ಲೂಕಿನಲ್ಲಿ ಇತ್ತೀಚೆಗೆ ಅವೈಜ್ಞಾನಿಕವಾಗಿ 15ಕ್ಕೂ ಹೆಚ್ಚು ಬಿಎಂಸಿ ಗಳನ್ನು ಪ್ರಾರಂಭಿಸಿದ್ದು, ಈಗಾಗಲೇ ಸುಮಾರು 35 ವರ್ಷಗಳ ಹಿಂದಿನಿಂದ ಕಾರ್ಯನಿರ್ವಹಿಸುತ್ತಿರುವ ಹಾಲು ಶಿಥಿಲೀಕರಣ ಘಟಕವು ಮುಚ್ಚುವ ಹಂತಕ್ಕೆ ಬಂದಿದ್ದು, ಕೋಟ್ಯಾಂತರ ಆಸ್ತಿ ನಷ್ಟವಾಗುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ..4/ 8) 9) 10) 11) 12) ಶ್ರಿ 13) 14) ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ಮಂಗಳೂರು ತಾಲ್ಲೂಕಿನ ಜೆ.ಬಿ.ಎಫ್‌. ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ವೇತನ ಹಾಗೂ ಇತರೆ ಸೌಲಭ್ಯಗಳನ್ನು ಕೂಡಲೇ ಒದಗಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಯಳಂದೂರು ಸರ್ಕಾರಿ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ನೂತನ ಕಟ್ಟಡ ನಿರ್ಮಿಸಿ ಅಗತ್ಯವಿರುವ ವೈದ್ಯಕೀಯ ಸಲಕರಣೆಗಳು ಹಾಗೂ ಪೀಠೋಪಕರಣಗಳ ಖರೀದಿಗೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಎಸ್‌. ಪಾಟೀಲ (ನಡಹಳ್ಳಿ) ಮತ್ತು ಶ್ರೀ ಪಿ. ರಾಜೀವ್‌ ಅವರುಗಳು - ರಾಜ್ಯದಲ್ಲಿ 1987 ರಿಂದ 1994-95ನೇ ಸಾಲಿನಲ್ಲಿ ಪ್ರಾರಂಭವಾದ ಹಲವು ಬಾಕಿ ಇರುವ ಖಾಸಗಿ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಶಿಕ್ಷಕರನ್ನು ವೇತನ ಅನುದಾನಕ್ಕೆ ಒಳಪಡಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಡಾ. ಕೆ. ಅನ್ನದಾನಿ ಅವರು - ಮಂಡ್ಯ ಜಿಲ್ಲೆಯ ಸಹಕಾರ ಕೇಂದ್ರದ ಮಳವಳ್ಳಿ ತಾಲ್ಲೂಕಿನ ಶಾಖೆಯಲ್ಲಿ 2022-23ನೇ ಸಾಲಿನ" ಅಕ್ಟೋಬರ್‌, ನವೆಂಬರ್‌ ಹಾಗೂ ಡಿಸೆಂಬರ್‌ ತಿಂಗಳುಗಳಲ್ಲಿ ಬಿಡುಗಡೆಯಾಗಿರುವ ವಿವಿಧ ಸಾಲಗಳ ಸಂಖ್ಯೆ ಮತ್ತು ಒಟ್ಟು ಮೊತ್ತ ಹಾಗೂ ಇತರೆ ಸ್ವಸಹಾಯ ಸಂಘಗಳಿಗೆ ಸಾಲ ಬಿಡುಗಡೆಯಾಗದಿರುವ “ಬಗ್ಗೆ "ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ರಾಜಾ ವೆಂಕಟಪ್ಪ ನಾಯಕ್‌ ಅವರು - ರಾಯಚೂರು ಜಿಲ್ಲೆಯ ಮಾನ್ವಿ ಮತ್ತು ಸಿರವಾರ ತಾಲ್ಲೂಕುಗಳಲ್ಲಿರುವ ಐತಿಹಾಸಿಕ ಸ್ಮಾರಕ ಶಾಸನಗಳು ಹಾಗೂ ವೀರಗಲ್ಲುಗಳನ್ನು ಸಂರಕ್ಷಿಸಿ ಪ್ರಾಚ್ಯವಸ್ತು ಇಲಾಖೆಯಿಂದ ಅಭಿವೃದ್ಧಿಪಡಿಸಿ, ಸಾರ್ವಜನಿಕರ ವೀಕ್ಷಣೆಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಚಿ೦ತಾಮಣಿಯಲ್ಲಿರುವ ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡದಿರುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ ಅವರು - ವಿಜಯಪುರ ಜಿಲ್ಲೆಯಲ್ಲಿರುವ ಶ್ರೀ ಜ್ಞಾನ ಸನಾತನದ, "ಸಂಸ್ಥಾಪಕರಾದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಜೀವನ ಚರಿತ್ರೆಯನ್ನು ಶಾಲಾ ಪಠ್ಯ ಪುಸಕದಲ್ಲಿ ಅಳವಡಿಸುವ ಬಗ್ಗೆ ಮಾನ್ಯ ಪಾಥಮಿಕ ಮತ್ತು ಪೌಢ ಶಿಕ್ಷಣ ಚ ಸಕಾಲ 4 "ಗಮನ ಸೆಳೆಯುವುದು. .೨/ 15) ಶ್ರೀ ಈಶ್ವರ್‌ ಭೀ. ಖಂಡ್ರೆ ಅವರು - ರಾಜ್ಯದಲ್ಲಿ ನವೀಕರಿಸಬಹುದಾದ ವಿದ್ಯುತ್‌ ಯೋಜನೆಯನ್ನು ಸಮರ್ಪಕವಾಗಿ ಕಾಲಮಿತಿಯಲ್ಲಿ ಅನುಷ್ಠಾನ ಮಾಡಲು ಭೂ ಪರಿವರ್ತನೆ ಪಕ್ರಿಯೆಯನ್ನು ಸರಳೀಕರಿಸುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. 16) ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಕೆ.ಎಸ್‌. ಲಿಂಗೇಶ್‌, ಸುರೇಶ್‌ ಗೌಡ ಹಾಗೂ ಇತರರು - ಹಾಸನ ನಗರ ಸಭೆಗೆ ವಿವಿಧ ಗ್ರಾಮಗಳನ್ನು ಸೇರ್ಪಡೆ ಮಾಡಿ ಆದೇಶವಾಗಿದ್ದರೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ನಿಯಮಬಾಹಿರವಾಗಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಸಿ.ಎ. ನಿವೇಶನಗಳನ್ನು ವಿವಿಧ ಸ೦ಘಗಳಿಗೆ ನೀಡಿರುವ ಕುರಿತು ಸಮಗ್ರವಾಗಿ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 17ನೇ ಫೆಬ್ರವರಿ, 2023 (ಸಮಯ: ಬೆಳಿಗ್ಗೆ 10.15 ಗ೦ಟೆಗೆ) ಆಯವ್ಯಯ ಮಂಡನೆ ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಯವರು) 2023-24ನೇ ಸಾಲಿನ ಆಯವ್ಯಯ ಅ೦ದಾಜುಗಳನ್ನು ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ KARNATAKA LEGISLATIVE ASSEMBLY (15th ASSEMBLY) FIFTEENTH SESSION LIST OF BUSINESS Friday, the 17th February, 2023 (Time: 10.15 A.M.) PRESENTATION OF BUDGET Sri Basavaraj Bommai (Hon'ble Chief Minister) to present the Budget Estimates for the year 2023-24. M.K.VISHALAKSHI Secretary ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla.kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾ೦ಕ 20ನೇ ಫೆಬ್ರವರಿ, 2023 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “ದಿನಾಂಕ 13ನೇ ಫೆಬ್ರವರಿ, 2023ರಂದು ಶ್ರೀ ಸಿ.ಟಿ. ರವಿ ರವರು ಸೂಚಿಸಿ, ಶ್ರೀ ಪಿ. ರಾಜೀವ್‌ ರವರು ಅನುಮೋದಿಸಿದ ಕೆಳಕಂಡ ಪ್ರಸ್ತಾವದ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ ಮತ್ತು ಅಂಗೀಕರಿಸುವುದು. “ದಿನಾ೦ಕ 10ನೇ ಫೆಬ್ರವರಿ, 2023 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞಶಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ”. 2. ವರದಿಯನ್ನೊಪ್ಲಿಸುವುದು ಶ್ರೀ ಅಭಯ ಪಾಟೀಲ (ಅಧ್ಯಕ್ಷರು. ಜಂಟಿ ಸದನ ಸಮಿತಿ) ಅವರು ರಾಜ್ಯದಲ್ಲಿನ ಶುದ್ದ ಕುಡಿಯುವ ನೀರಿನ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ವಿಚಾರದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತಂತೆ ವಿಚಾರಣೆಯನ್ನು ನಡೆಸಿ ವರದಿಯನ್ನು ನೀಡಲು ರಚಿಸಲಾಗಿರುವ ಜಂಟಿ ಸದನ ಸಮಿತಿಯ ವರದಿಯನ್ನೊಪಿಸುವುದು. 3. ವಿತ್ತೀಯ ಕಾರ್ಯಕಲಾಪಗಳು 2023-24ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಎಪಿ 4. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಡಾ. ಸಿ.ಎನ್‌. ಅಶ್ಚಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಜಿ.ಎಂ. ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ಚಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಕಿಷ್ಕಿಂದ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅ೦ಗೀಕರಿಸಬೇಕೆ೦ದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಆಚಾರ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಸಪ್ತಗಿರಿ ಎನ್‌ ಪಿ ಎಸ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. " ಡಾ. ಸಿ.ಎನ್‌. ಅಶ್ಚಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಟಿ. ಜಾನ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತ 7. ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಪರ್ಯಾಲೋಜಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಐದನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಐದನೇ ಪಟ್ಟಿ 6. ಗಮನ ಸೆಳೆಯುವ ಸೂಚನೆಗಳು 1) ಡಾ. ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕಿನಾದ್ಯಂತ ಅಸಮರ್ಪಕ ವಿದ್ಯುತ್‌ ಸರಬರಾಜಿನಿಂದ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊ೦ದರೆಯಾಗುತ್ತಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. 2) ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆ೦ಗಳೂರು ಅಭಿವೃದ್ಧಿ ಪ್ರಾಧಿಕಾರವು ಶಿವರಾಮ ಕಾರ೦ತ ಬಡಾವಣೆಯನ್ನು ನಿರ್ಮಿಸಲು ಸ್ವಾಧೀನಪಡಿಸಿಕೊಂಡ ಭೂಮಿ, ಬಡಾವಣೆ ನಿರ್ಮಿಸಿರುವ ವಿಸ್ತೀರ್ಣ, ಬಾಕಿ ಉಳಿದಿರುವ ವಿಸ್ತೀರ್ಣ, ಭೂ ಸ್ವಾಧೀನಪಡಿಸಿಕೊಂಡ ರೈತರಿಗೆ ಪ್ರತಿ ಎಕರೆಗೆ ನೀಡಿರುವ ಪರಿಹಾರ ಮೊತ್ತ, ಕಾಮಗಾರಿಯನ್ನು ನಿರ್ವಹಿಸಲು ಗುತ್ತಿಗೆಯನ್ನು ನೀಡಿರುವ ಕಂಪನಿ/ಎಜೆನ್ಸಿ, ಗುತ್ತಿಗೆಯನ್ನು ನೀಡುವಾಗ ಅನುಸರಿಸಿರುವ ಮಾನದಂಡ, ಬಡಾವಣೆಯ ನಿರ್ಮಾಣದ ಹ೦ತ ಇವುಗಳ ವಿವರ ಹಾಗೂ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಕ್ರಮ ಕೈಗೊಳ್ಳದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 3) ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಕೆ.ಎಸ್‌. ಲಿಂಗೇಶ್‌, ಸುರೇಶ್‌ ಗೌಡ ಹಾಗೂ ಇತರರು - ಹಾಸನ ನಗರ ಸಭೆಗೆ ವಿವಿಧ ಗ್ರಾಮಗಳನ್ನು ಸೇರ್ಪಡೆ ಮಾಡಿ ಆದೇಶವಾಗಿದ್ದರೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ನಿಯಮಬಾಹಿರವಾಗಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಸಿ.ಎ. ನಿವೇಶನಗಳನ್ನು ವಿವಿಧ ಸಂಘಗಳಿಗೆ ನೀಡಿರುವ ಕುರಿತು ಸಮಗವಾಗಿ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 4) ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ಮಂಗಳೂರು ತಾಲ್ಲೂಕಿನ ಜೆ.ಬಿ.ಎಫ್‌. ಕ೦ಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ವೇತನ ಹಾಗೂ ಇತರೆ ಸೌಲಭ್ಯಗಳನ್ನು ಕೂಡಲೇ ಒದಗಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ 4 5) 6) 1) 8) 9) ಶ್ರೀ ಎನ್‌. ಮಹೇಶ್‌ ಅವರು - ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಯಳಂದೂರು ಸರ್ಕಾರಿ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ನೂತನ ಕಟ್ಟಡ ನಿರ್ಮಿಸಿ ಅಗತ್ಯವಿರುವ ವೈದ್ಯಕೀಯ ಸಲಕರಣೆಗಳು ಹಾಗೂ "ಖೀಠೋಪಕರಣಗಳ ಖರೀದಿಗೆ ಅಗತ್ಯ ಕ್ರಮ "ಕೈಗೊಳ್ಳುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಜಿ೦ತಾಮಣಿಯಲ್ಲಿರುವ ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡದಿರುವ ಬಗ್ಗೆ ಮಾನ್ಯ] ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಈಶ್ವರ್‌ ಭೀ.ಖಂಡ್ರೆ ಅವರು - ರಾಜ್ಯದಲ್ಲಿ ನವೀಕರಿಸಬಹುದಾದ ವಿದ್ಯುತ್‌ ಯೋಜನೆಯನ್ನು ಸಮರ್ಪಕವಾಗಿ ಕಾಲಮಿತಿಯಲ್ಲಿ ಅನುಷ್ಠಾನ ಮಾಡಲು ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳೀಕರಿಸುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ಥಾಮಿ ಅವರು - ಕಂದಾಯ ಇಲಾಖೆಯ ನಮೂನೆ 94 ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಅರಣ್ಯ ಇಲಾಖೆ ಹಾಗೂ ಜಲಾಶಯ ಯೋಜನೆಯ ನಿರಾಶ್ರಿತರಿಗೆ ಜಮೀನು ಮೀಸಲಿರಿಸುವ ಕಾರಣದಿಂದ ಹಕ್ಕುಪತ್ರ ನೀಡಲು ತೊ೦ದರೆಯಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಸ್‌. ನಿರಂಜನ ಕುಮಾರ್‌ ಅವರು - ರಾಜ್ಯದಲ್ಲಿ ಬೆಳೆಯುವ ಅರಿಶಿಣ ಬೆಳೆಗೆ ಪ್ರತಿ ಕ್ವಿ೦ಟಾಲ್‌ಗೆ ರೂ.17,500/-ಗಳನ್ನು ಬೆ೦ಬಲ ಬೆಲೆಯಾಗಿ ಘೋಷಣೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 21ನೇ ಫೆಬ್ರವರಿ, 2023 (ಸಮಯ:: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಆರನೇ ಪಟ್ಟಿ ಆ) ವರ್ಗಾವಣೆಗೊಂಡ ಪ್ರಶ್ನೆ:- ದಿನಾಂಕ: 16.02.2023ರ 4ನೇ :; ಮಾನ್ಯ ಜಲ ಸಂಪನ್ಮೂಲ ಸಜಿವರು ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ಎ. ಮಂಜುನಾಥ್‌ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 54(447) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ; ಆರನೇ ಪಟ್ಟಿ 2. ವರದಿಗಳನ್ನೊಪ್ಪಿಸುವುದು ಶ್ರೀ ಕೃಷ್ಣ ಬೈರೇಗೌಡ (ಅಧ್ಯಕ್ಷರು, ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ 2022-23ನೇ ಸಾಲಿನ ಹತ್ತನೇ ಮತ್ತು ಹನ್ನೊಂದನೇ ವರದಿಗಳನ್ನೊಪ್ಪಿಸುವುದು. 3. ವಿತ್ತೀಯ ಕಾರ್ಯಕಲಾಪಗಳು ಅ) ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- 2022-23ನೇ ಸಾಲಿನ ಪೂರಕ ಅಂದಾಜುಗಳ (ಮೂರನೇ ಹಾಗೂ ಅಂತಿಮ ಕಂತು) ಬೇಡಿಕೆಗಳನ್ನು ಮಂಡಿಸುವುದು. ಆ) 2023-24ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ (ಎರಡನೇ ದಿನ) ಇ) 2022-23ನೇ ಸಾಲಿನ ಪೂರಕ ಅಂದಾಜುಗಳ (ಮೂರನೇ ಹಾಗೂ ಅಂತಿಮ ಕಂತು) ಮೇಲೆ ಚರ್ಚೆ ZY 4. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಸ್ರ ಸ್ರ ೨ ಈ ರ್‌ ಅ) 2022ನೇ ಸಾಲಿನ ಜಿ.ಎಂ. ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಕಿಷ್ಠಿ೦ದ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಆಚಾರ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ಚಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ ಸಚಿವರು) ಅವರು:- ಮ್ರು ಸಾ > ಶ್ರ ಜ್‌ ಅ) 2022ನೇ ಸಾಲಿನ ಸಪ್ತಗಿರಿ ಎನ್‌ ಪಿ ಎಸ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅ೦ಗೀಕರಿಸಬೇಕೆ೦ದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ ಸಚಿವರು) ಅವರು:- ಸು ಸ ೨ ಸ ಕ್‌ು ಅ) 2022ನೇ ಸಾಲಿನ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಈ ಹಾ ೨ ಈ ಥಿ ಅ) 2022ನೇ ಸಾಲಿನ ಟಿ. ಜಾನ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2 1) 2) 3) 4) 5) ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ಗಮನ ಸೆಳೆಯುವ ಸೂಚನೆಗಳು ಡಾ. ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕಿನಾದ್ಯಂತ ಅಸಮರ್ಪಕ ವಿದ್ಯುತ್‌ ಸರಬರಾಜಿನಿಂದ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಡಿಕೆ. ಶಿವಕುಮಾರ್‌ ಅವರು - ಬೆ೦ಗಳೂರು ಅಭಿವೃದ್ಧಿ ಪಾಧಿಕಾರವು ಶಿವರಾಮ ಕಾರಂತ ಬಡಾವಣೆಯನ್ನು ನಿರ್ಮಿಸಲು ಸ್ವಾಧೀನಪಡಿಸಿಕೊಂಡ ಭೂಮಿ, ಬಡಾವಣೆ ನಿರ್ಮಿಸಿರುವ ವಿಸೀರ್ಣ, ಬಾಕಿ ಉಳಿದಿರುವ ವಿಸ್ತೀರ್ಣ, ಭೂ ಸ್ವಾಧೀನಪಡಿಸಿಕೊಂಡ ರೈತರಿಗೆ ಪ್ರತಿ ಎಕರೆಗೆ ನೀಡಿರುವ ಪರಿಹಾರ ಮೊತ್ತ, ಕಾಮಗಾರಿಯನ್ನು ನಿರ್ವಹಿಸಲು ಗುತ್ತಿಗೆಯನ್ನು ನೀಡಿರುವ ಕ೦ಪನಿ/ಏಜೆನ್ಸಿ, ಗುತ್ತಿಗೆಯನ್ನು ನೀಡುವಾಗ ಅನುಸರಿಸಿರುವ ಮಾನದಂಡ, ಬಡಾವಣೆಯ ನಿರ್ಮಾಣದ ಹಂತ ಇವುಗಳ ವಿವರ ಹಾಗೂ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಕ್ರಮ ಕೈಗೊಳ್ಳದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಕೆ.ಎಸ್‌. ಲಿಂಗೇಶ್‌, ಸುರೇಶ್‌ ಗೌಡ ಹಾಗೂ ಇತರರು - ಹಾಸನ ನಗರ ಸಭೆಗೆ ವಿವಿಧ ಗ್ರಾಮಗಳನ್ನು ಸೇರ್ಪಡೆ ಮಾಡಿ ಆದೇಶವಾಗಿದ್ದರೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ನಿಯಮಬಾಹಿರವಾಗಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಸಿ.ಎ. ನಿವೇಶನಗಳನ್ನು ವಿವಿಧ ಸಂಘಗಳಿಗೆ ನೀಡಿರುವ ಕುರಿತು ಸಮಗ್ರವಾಗಿ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಯಳಂದೂರು ಸರ್ಕಾರಿ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ನೂತನ ಕಟ್ಟಡ ನಿರ್ಮಿಸಿ ಅಗತ್ಯವಿರುವ ವೈದ್ಯಕೀಯ ಸಲಕರಣೆಗಳು ಹಾಗೂ ಪೀಠೋಪಕರಣಗಳ ಖರೀದಿಗೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಚಿ೦ತಾಮಣಿಯಲ್ಲಿರುವ ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡದಿರುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ..%/ 6) 1) 8) 9) 10) 11) 12) 13) ಶ್ರೀ ಸಿ.ಎಸ್‌. ನಿರಂಜನ ಕುಮಾರ್‌ ಅವರು - ರಾಜ್ಯದಲ್ಲಿ ಬೆಳೆಯುವ ಅರಿಶಿಣ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ರೂ.17,500/-ಗಳನ್ನು ಬೆಂಬಲ ಬೆಲೆಯಾಗಿ ಘೋಷಣೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಶ್ರಯ ಮತ್ತು ರಾಜೀವ್‌ ಗಾಂಧಿ ವಸತಿ ಯೋಜನೆಯಡಿಯಲ್ಲಿ ಮನೆಗಳ ನಿರ್ಮಾಣಕ್ಕಾಗಿ ನಿಗದಿಪಡಿಸಿರುವ ಮೊತ್ತವನ್ನು ಪುನರ್‌ ವಿಮರ್ಶಿಸಿ ಹೆಚ್ಚಿನ ಅನುದಾನವನ್ನು ನೀಡುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ತಾಲ್ಲೂಕಿನ ಹಲಗೂರು ನೀರಾವರಿ ಯೋಜನೆಯನ್ನು ರೂಪಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ ಅವರು - ಪಿರಿಯಾಪಟ್ಟಣ ಮತಕ್ಷೇತ್ರಕ್ಕೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಅರುಣ್‌ ಕುಮಾರ್‌ ಗುತ್ತೂರು ಅವರು - ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯಲ್ಲಿ ರಾಜ್ಯ ಹೆದ್ದಾರಿ ಫಲಕಗಳ ಜಾಹೀರಾತಿಗೆ ಬಿಡುಗಡೆಯಾದ ಅನುದಾನ, ಪ್ರತಿ ವರ್ಷ ಫಲಕಗಳನ್ನು ಹಾಕುತ್ತಿರುವ ಸ೦ಸ್ಥೆಗಳು, ಹೆದ್ದಾರಿಗಳಲ್ಲಿ ಫಲಕಗಳನ್ನು ಹಾಕಿದ ಸ್ಥಳದ ಪರಿಶೀಲನೆ ಮಾಡಿ ಸಲ್ಲಿಸಿರುವ ವರದಿಯ ಮಾಹಿತಿ ಮತ್ತು ಪ್ರತಿ ಮೂರು ತಿಂಗಳಿಗೆ ಫಲಕಗಳನ್ನು ಹಾಕಲಾಗಿದೆ ಎ೦ದು ತಪ್ಪು ಮಾಹಿತಿ ನೀಡಿರುವ ಬಗ್ಗೆ ಹಾಗೂ ಮಂಡಳಿಯ ವಾಗನರ್‌ ಕಾರನ್ನು ಕಾನೂನು ಬಾಹಿರವಾಗಿ ವಿಲೇವಾರಿ ಮಾಡಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ಮತಕ್ಷೇತ್ರದ ಪ್ರಗತಿ ಕಾಲೋನಿಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕಾಮಗಾರಿಗಳು ಮುಕ್ತಾಯಗೊ೦ಡರೂ ಅನುದಾನ ಬಿಡುಗಡೆಯಾಗದಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ವಿಧಾನಸಭಾ ಕ್ಷೇತ್ರದ ಅರಸೀಕೆರೆ ತಾಲೂಕಿನ ಜಾವಗಲ್‌ ಹೋಬಳಿಯಲ್ಲಿ ಕಳೆದ 60 ವರ್ಷಗಳಿಂದ ಉಳುಮೆ ಮಾಡಿ, ತೆಂಗು ಇತ್ಯಾದಿಗಳನ್ನು ಬೆಳೆದುಕೊಂಡು ಮನೆ ಕಟ್ಟಿಕೊ೦ಡು ವಾಸಿಸುತ್ತಿರುವವರನ್ನು ತೆರವುಗೊಳಿಸಲು ಅರಣ್ಯ ಇಲಾಖೆಯಿಂದ ಉದ್ರೋಷಣೆ ಹೊರಡಿಸಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಜಃ ಯೋಜನಾ ಪ್ರದೇಶದ ವ್ಯಾಪ್ತಿಯ ಹೊರಭಾಗದಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆ ಸ್ಥೆಗಳು ತೆರೆದಿರುವ ಖಾತೆಗಳನ್ನು -ಆಸ್ತಿ ತಂತ್ರಾಂಶದಲ್ಲಿ ಮುಂದುವರೆಸಲು ಹಾಗೂ ಗ್ರಾಮ ಪಂಚಾಯತಿಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ ಮೇಲ್ದರ್ಜೆಗೇರಿಸಿದ ನಂತರ ಇ-ಆಸ್ತಿ ತಂತ್ರಾಂಶದಲ್ಲಿ ದಾಖಲಿಸ ಲು ನಿರ್ದೇಶನ ನೀಡುವ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. .೨/ 14) ಶ್ರೀ ಎಂ.ವೈ. ಪಾಟೀಲ ಅವರು - ಅಫಜಲಪೂರ ತಾಲ್ಲೂಕಿನ ಬ೦ದರವಾಡ ಮತ್ತು ಹೂವಿನಹಳ್ಳಿ ಗ್ರಾಮಗಳಲ್ಲಿ ಎನ್‌.ಆರ್‌.ಡಿ.ಡಬ್ಲ್ಯೂಪಿ. ಯೋಜನೆಯಡಿ ಪೂರ್ಣಗೊಳಿಸಿರುವ ಕಾಮಗಾರಿಗಳಿಗೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 15) ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಕರ ಕೊರತೆ ಇರುವುದರಿಂದ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಕೈಗೊಳ್ಳುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ]. ಸ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 22ನೇ ಫೆಬ್ರವರಿ, 2023 (ಐಟಂ 5ರಲ್ಲಿ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಅರಬೈಲ್‌ ಶಿವರಾಂ ಹೆಬ್ಬಾರ (ಮಾನ್ಯ ಕಾರ್ಮಿಕ ಸಚಿವರು) ಅವರು:- ಅ) 2023ನೇ ಸಾಲಿನ ಕಾರ್ಯಾನೆಗಳ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆ೦ದು ಸೂಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾ೦ಕ 22ನೇ ಫೆಬ್ರವರಿ, 2023 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಏಳನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಏಳನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು 1) ಶ್ರೀ ಬಸವರಾಜ ಬೊಮ್ಮಾಯಿ (ಮಾನ್ನ ಮುಖ್ಯಮಂತಿಗಳು) ಅವರು:- ಈ & py ಶಿ ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಮಾರ್ಚ್‌ 2021ಕ್ಕೆ ಕೊನೆಗೊಂಡ ವರ್ಷಕ್ಕೆ ಇಲಾಖೆಗಳು ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಮೇಲಿನ ಅನುಪಾಲನಾ ಲೆಕ್ಕಪರಿಶೋಧನೆ ವರದಿಯನ್ನು (2022ನೇ ವರ್ಷದ ವರದಿ ಸಂಖ್ಯೆಃ) ಹಾಗೂ ಲೋಕೋಪಯೋಗಿ ಇಲಾಖೆಯಲ್ಲಿ ರಸ್ತೆ ಕಾಮಗಾರಿಗಳ ಯೋಜನೆ ಮತ್ತು ಗುತ್ತಿಗೆ ನಿರ್ವಹಣೆ ಮೇಲಿನ ಕಾರ್ಯನಿರ್ವಹಣಾ ಸಮೀಕ್ಷೆ ವರದಿಯನ್ನು (2022ನೇ ವರ್ಷದ ವರದಿ ಸಂಖ್ಯೆ8) ಸಭೆಯ ಮುಂದಿಡುವುದು. 2) ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಮತ್ತು ನಾಲ್ಕನೇ ಪಟ್ಟ ರೀತ್ಯಾ 1 1) 2) 3) 4) ಅ) ಆ) 3. ವರದಿಗಳನ್ನೊಪ್ಪಿಸುವುದು ಶ್ರೀ ಜಿ.ಹೆಚ್‌. ತಿಪ್ಪಾರೆಡ್ಡಿ (ಅಧ್ಯಕ್ಷರು, ಸಾರ್ವಜನಿಕ ಉದ್ಯಮಗಳ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಸಾರ್ವಜನಿಕ ಉದ್ಯಮಗಳ ಸಮಿತಿಯ ನೂರ ಮೂವತ್ತನಾಲ್ಕನೇ ಮತ್ತು ನೂರ ಮೂವತ್ತೈದನೇ ವರದಿಗಳನ್ನೊಪ್ಪಿಸುವುದು. ಶ್ರೀ ಸಾ.ರಾ. ಮಹೇಶ್‌ (ಅಧ್ಯಕ್ಷರು, ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿಯ ಮೂವತ್ತೆಂಟನೇ ವರದಿಯನ್ನೊಪ್ಪಿಸುವುದು. ಶ್ರೀ ಎಸ್‌. ಸುರೇಶ್‌ ಕುಮಾರ್‌ (ಅಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿಯ 2022-23ನೇ ಸಾಲಿನ ನಾಲ್ಕನೇ ವರದಿಯನ್ನೊಪ್ಪಿಸುವುದು. ಶ್ರೀ ಜಿ. ಸೋಮಶೇಖರ ರೆಡ್ಡಿ (ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಛಿ ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿಯ ಮೂವತ್ತೆಂಟನೇ ವರದಿಯನ್ನೊಪ್ಪಿಸುವುದು. | 4. ವಿತ್ತೀಯ ಕಾರ್ಯಕಲಾಪಗಳು | 2023-24ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಮುಂದುವರೆದ ಸಾಮಾನ್ಯ ಚರ್ಚೆ (ಮೂರನೇ ದಿನ) 2022-23ನೇ ಸಾಲಿನ ಪೂರಕ ಅಂದಾಜುಗಳ (ಮೂರನೇ ಹಾಗೂ ಅಂತಿಮ ಕಂತು) ಮೇಲೆ ಚರ್ಚೆ (ಎರಡನೇ ದಿನ) 5. ಶಾಸನ ರಚನೆ I ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಅರಬೈಲ್‌ ಶಿವರಾಂ ಹೆಬ್ಬಾರ (ಮಾನ್ಯ ಕಾರ್ಮಿಕ ಸಚಿವರು) ಅವರು:- ಅ) 2023ನೇ ಸಾಲಿನ ಕಾರಖಾನೆಗಳ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಪಿ! ೨ ಡಿಂ್ಯದಾ 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಆ) 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2) 3) 4) 5) 6) 6. ಗಮನ ಸೆಳೆಯುವ ಸೂಚನೆಗಳು ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆಂಗಳೂರು ಅಭಿವೃದ್ದಿ ಪ್ರಾಧಿಕಾರವು ಶಿವರಾಮ ಕಾರಂತ ಬಡಾವಣೆಯನ್ನು ನಿರ್ಮಿಸಲು ಸ್ವಾಧೀನಪಡಿಸಿಕೊಂಡ ಭೂಮಿ, ಬಡಾವಣೆ ನಿರ್ಮಿಸಿರುವ ವಿಸ್ತೀರ್ಣ, ಬಾಕಿ ಉಳಿದಿರುವ ವಿಸೀರ್ಣ, ಭೂ ಸ್ಹಾಧೀನಪಡಿಸಿಕೊಂಡ ರೈತರಿಗೆ ಪ್ರತಿ ಎಕರೆಗೆ ನೀಡಿರುವ ಪರಿಹಾರ ಮೊತ್ತ, ಕಾಮಗಾರಿಯನ್ನು ನಿರ್ವಹಿಸಲು ಗುತ್ತಿಗೆಯನ್ನು ನೀಡಿರುವ ಕ೦ಪನಿ/ಏಜೆನ್ಸಿ, ಗುತ್ತಿಗೆಯನ್ನು ನೀಡುವಾಗ ಅನುಸರಿಸಿರುವ ಮಾನದಂಡ, ಬಡಾವಣೆಯ ನಿರ್ಮಾಣದ ಹಂತ ಇವುಗಳ ವಿವರ ಹಾಗೂ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಕ್ರಮ ಕೈಗೊಳ್ಳದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಕೆ.ಎಸ್‌. ಲಿಂಗೇಶ್‌, ಸುರೇಶ್‌ ಗೌಡ ಹಾಗೂ ಇತರರು - ಹಾಸನ ನಗರ ಸಭೆಗೆ ವಿವಿಧ ಗ್ರಾಮಗಳನ್ನು ಸೇರ್ಪಡೆ ಮಾಡಿ ಆದೇಶವಾಗಿದ್ದರೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ನಿಯಮಬಾಹಿರವಾಗಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಸಿ.ಎ. ನಿವೇಶನಗಳನ್ನು ವಿವಿಧ ಸಂಘಗಳಿಗೆ ನೀಡಿರುವ ಕುರಿತು ಸಮಗ್ರವಾಗಿ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ 'ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾ ರೆಡ್ಡಿ ಅವರು - ಚಿ೦ತಾಮಣಿಯಲ್ಲಿರುವ ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡದಿರುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ತಾಲ್ಲೂಕಿನ ಹಲಗೂರು ನೀರಾವರಿ ಯೋಜನೆಯನ್ನು ರೂಪಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ ಅವರು - ಹಿರಿಯಾಪಟ್ಟಣ ಮತಕ್ಷೇತ್ರಕ್ಕೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ವಿಧಾನಸಭಾ ಕ್ಷೇತ್ರದ ಅರಸೀಕೆರೆ ತಾಲ್ಲೂಕಿನ ಜಾವಗಲ್‌ ಹೋಬಳಿಯಲ್ಲಿ ಕಳೆದ 60 ವರ್ಷಗಳಿಂದ ಉಳುಮೆ ಮಾಡಿ, ತೆಂಗು ಇತ್ಯಾದಿಗಳನ್ನು ಬೆಳೆದುಕೊಂಡು ಮನೆ ಕಟ್ಟಿಕೊಂಡು ವಾಸಿಸುತ್ತಿರುವವರನ್ನು ತೆರವುಗೊಳಿಸಲು ಅರಣ್ಯ ಇಲಾಖೆಯಿಂದ ಉದ್ರೋಷಣೆ ಹೊರಡಿಸಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. .4/ 7) 8) 9) 10) 11) 12) 13) 14) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kkla. kar.nic.in/assembly/lob/lob. htm ಶ್ರೀ ಎಂ.ವೈ. ಪಾಟೀಲ ಅವರು - ಅಫಜಲಪೂರ ತಾಲ್ಲೂಕಿನ ಬಂದರವಾಡ ಮತ್ತು ಹೂವಿನಹಳ್ಳಿ ಗ್ರಾಮಗಳಲ್ಲಿ ಎನ್‌.ಆರ್‌.ಡಿ.ಡಬ್ಬ್ಯೂ.ಪಿ. ಯೋಜನೆಯಡಿ ಪೂರ್ಣಗೊಳಿಸಿರುವ ಕಾಮಗಾರಿಗಳಿಗೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಕರ ಕೊರತೆ ಇರುವುದರಿಂದ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಕೈಗೊಳ್ಳುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ರಾಮಪ್ಪ ಅವರು - ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಅದರ ಅಧೀನದ ನಿಗಮಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ವೇತನ ಪರಿಷ್ಕರಣೆ ಮಾಡುವ ಬಗ್ಗೆ ಹಾಗೂ ಬಾಕಿ ಮೊತ್ತವನ್ನು ಪಾವತಿಸುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಡಾ. ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕಿನ ಯಡಿಯೂರು ಹೊಸಹಳ್ಳಿಯಿಂದ ಹಂಪಾಪುರ ಸಂಪರ್ಕ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌. ಹಾಲಪ್ಪ ಹರತಾಳು ಅವರು - ಸಾಗರ ತಾಲ್ಲೂಕಿನ ವಿವಿಧ ಗ್ರಾಮಗಳ ಕಂದಾಯ ಭೂಮಿಯನ್ನು ಉಳುಮೆ ಮಾಡಿಕೊಂಡಿರುವ ಜಾಗವನ್ನು ಅಂಬಾರಗೋಡು ಜೀವವೈವಿಧ್ಯ ತಾಣವನ್ನಾಗಿ ಘೋಷಿಸಿ ರೈತರನ್ನು ಒಕ್ಕಲೆಬ್ಬಿಸುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಬಂಡೆಪ್ಪ ಖಾಶೆಂಹೂರ ಅವರು - ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌.ಹೆಚ್‌.ಎ೦.) ಅಡಿಯಲ್ಲಿ ಅಲ್ಪ ಮೊತ್ತದ ವೇತನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಳಗುತ್ತಿಗೆ ನೌಕರರನ್ನು ಖಾಯಂಗೊಳಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವಾಪ್ತಿಯ ಶಾಂತಿಗ್ರಾಮದಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ವಸತಿ ಶಾಲೆಯ ಕಟ್ಟಡವನ್ನು ನಿರ್ಮಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಉಡುಪಿ ಜಿಲ್ಲೆ ಕಾಪು ತಾಲ್ಲೂಕಿನ ಪಾದೂರು ಗ್ರಾಮದಲ್ಲಿ ಐ.ಎಸ್‌.ಪಿ.ಆರ್‌.ಎಲ್‌. ಕ್ರೂಡ್‌ ಆಯಿಲ್‌ ಸ್ಫೋರೇಜ್‌ನ 2ನೇ ಘಟಕದ ವಿಸ್ತರಣಾ ಯೋಜನೆಯನ್ನು ಪ್ರಾರಂಭಿಸುತ್ತಿರುವುದರಿಂದ ನಿರ್ವಸತಿಕರಾಗುತ್ತಿರುವ ಕುಟುಂಬಗಳಿಗೆ ಸೂಕ್ತ ಪುನರ್ವಸತಿ, ಉದ್ಯೋಗ ಮತ್ತು ಪರಿಹಾರ ನೀಡುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 23ನೇ ಫೆಬ್ರವರಿ, 2023 (ಐಟಂ 5ರಲ್ಲಿ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ಳು) ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಕರ್ನಾಟಕ ಧನವಿನಿಯೋಗ (ಲೇಖಾನುದಾನ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ). ಹಾಗೂ ವಿಧೇಯಕವನ್ನು ಮಂಡಿಸುವುದು. Ll. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಕರ್ನಾಟಕ ಧನವಿನಿಯೋಗ (ಲೇಖಾನುದಾನ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಪರ್ಯಾಲೋಜಿಸಬೇಕೆಂ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾ೦ಕ 23ನೇ ಫೆಬ್ರವರಿ, 2023 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಎಂಟನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಎಂಟನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಕರ್ನಾಟಕ ಗ್ರಾಮೀಣ ಮೂಲಭೂತಸೌಕರ್ಯ ಅಭಿವೃದ್ಧಿ ನಿಯಮಿತ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆ ವರದಿ (2022ನೇ ವರ್ಷದ ವರದಿ ಸಂಖ್ಯೆ9), ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯಕ್ಷಮತೆಯ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆ ವರದಿ (2022ನೇ ವರ್ಷದ ವರದಿ ಸಂಖ್ಯೆ:10) ಹಾಗೂ ಮಾರ್ಚ್‌ 2021ಕ್ಕೆ ಕೊನೆಗೊಂಡ ವರ್ಷದ ಭಾರತದ ಲೆಕ್ಕನಿಯಂತ್ರಕರ ಮತ್ತು ಮಹಾಲೆಕ್ಕಪರಿಶೋಧಕರ ಅನುಪಾಲನಾ ಲೆಕ್ಕಪರಿಶೋಧನೆ ವರದಿಯನ್ನು (2023ನೇ ವರ್ಷದ ವರದಿ ಸಂಖ್ಯೆ) ಸಭೆಯ ಮುಂದಿಡುವುದು. 3. ವರದಿಯನ್ನೊಪ್ಪಿಸುವುದು ಶ್ರೀ ಎಂ.ಪಿ. ಕುಮಾರಸ್ವಾಮಿ (ಅಧ್ಯಕ್ಷರು, ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಏಳನೇ ವರದಿಯನ್ನೊಪ್ಪಿಸುವುದು. 2 ಅ) ಆ) ೨ 2; 4. ವಿತ್ತೀಯ ಕಾರ್ಯಕಲಾಪಗಳು 2023-24ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ನಡೆದ ಸಾಮಾನ್ಯ ಚರ್ಚೆಗೆ ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. 2022-23ನೇ ಸಾಲಿನ ಸಾಲಿನ ಪೂರಕ ಅಂದಾಜುಗಳ (ಮೂರನೇ ಹಾಗೂ ಅಂತಿಮ ಕಂತು) ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. 5. ಶಾಸನ ರಚನೆ I. ವಿಧೇಯಕವನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಕರ್ನಾಟಕ ವೃತ್ತಿಗಳ, ಕಸಬುಗಳ, ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ ಸಚಿವರು) ಅವರು:- ಲ ಸ್ಟಾ > ಫ್ರಾ ರ" "ಅಧ ಅ) 2022ನೇ ಸಾಲಿನ ಬಿಎಮ್‌ಎಸ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. I. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಕರ್ನಾಟಕ ವೃತ್ತಿಗಳ, ಕಸಬುಗಳ, ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು, ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಬಿಎಮ್‌ಎಸ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕನ್ನಡ ಭಾಷಾ ಸಮಗ ಅಭಿವೃದ್ದಿ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತಿ 2) 3) 4) 5) 6) 7) 6. ಗಮನ ಸೆಳೆಯುವ ಸೂಚನೆಗಳು ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆ೦ಗಳೂರು ಅಭಿವೃದ್ದಿ ಪ್ರಾಧಿಕಾರವು ಶಿವರಾಮ ಕಾರಂತ ಬಡಾವಣೆಯನ್ನು ನಿರ್ಮಿಸಲು ಸ್ವಾಧೀನಪಡಿಸಿಕೊಂಡ ಭೂಮಿ, ಬಡಾವಣೆ ನಿರ್ಮಿಸಿರುವ ವಿಸ್ತೀರ್ಣ, ಬಾಕಿ ಉಳಿದಿರುವ ವಿಸ್ತೀರ್ಣ, ಭೂ ಸ್ವಾಧೀನಪಡಿಸಿಕೊಂಡ ರೈತರಿಗೆ ಪ್ರತಿ ಎಕರೆಗೆ ನೀಡಿರುವ ಪರಿಹಾರ ಮೊತ್ತ, ಕಾಮಗಾರಿಯನ್ನು ನಿರ್ವಹಿಸಲು ಗುತ್ತಿಗೆಯನ್ನು ನೀಡಿರುವ ಕ೦ಪನಿ/ಏಜೆನ್ಸಿ ಗುತ್ತಿಗೆಯನ್ನು ನೀಡುವಾಗ ಅನುಸರಿಸಿರುವ ಮಾನದಂಡ, ಬಡಾವಣೆಯ ನಿರ್ಮಾಣದ ಹಂತ ಇವುಗಳ ವಿವರ ಹಾಗೂ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಕ್ರಮ ಕೈಗೊಳ್ಳದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಕೆ.ಎಸ್‌. ಲಿಂಗೇಶ್‌, ಸುರೇಶ್‌ ಗೌಡ ಹಾಗೂ ಇತರರು - ಹಾಸನ ನಗರ ಸಭೆಗೆ ವಿವಿಧ ಗ್ರಾಮಗಳನ್ನು ಸೇರ್ಪಡೆ ಮಾಡಿ ಆದೇಶವಾಗಿದ್ದರೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ನಿಯಮಬಾಹಿರವಾಗಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಸಿ.ಎ. ನಿವೇಶನಗಳನ್ನು ವಿವಿಧ ಸ೦ಘಗಳಿಗೆ ನೀಡಿರುವ ಕುರಿತು ಸಮಗ್ರವಾಗಿ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ ಅವರು - ಪಿರಿಯಾಪಟ್ಟಣ ಮತಕ್ಷೇತ್ರಕ್ಕೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಕರ ಕೊರತೆ ಇರುವುದರಿಂದ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಕೈಗೊಳ್ಳುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು ಶ್ರೀ ಹೆಚ್‌. ಹಾಲಪ್ಪ ಹರತಾಳು ಅವರು - ಸಾಗರ ತಾಲ್ಲೂಕಿನ ವಿವಿಧ ಗ್ರಾಮಗಳ ಕಂದಾಯ: ಭೂಮಿಯನ್ನು ಉಳುಮೆ ಮಾಡಿಕೊಂಡಿರುವ ಜಾಗವನ್ನು ಅಂಬಾರಗೋಡು ಜೀವವೈವಿಧ್ಯ ತಾಣವನ್ನಾಗಿ ಘೋಷಿಸಿ ರೈತರನ್ನು ಒಕ್ಕಲೆಬ್ಬಿಸುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಬಂಡೆಪ್ಪ ಖಾಶೆಂಪೂರ ಅವರು - ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌.ಹೆಚ್‌.ಎಂ.) ಅಡಿಯಲ್ಲಿ ಅಲ್ಪ ಮೊತ್ತದ ವೇತನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಳಗುತ್ತಿಗೆ ನೌಕರರನ್ನು ಖಾಯಂಗೊಳಿಸುವ "ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ "ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವಾಪ್ತಿಯ ಶಾಂತಿಗ್ರಾಮದಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ವಸತಿ ಶಾಲೆಯ ಕಟ್ಟಡವನ್ನು ನಿರ್ಮಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. 4! 8) 9) 10) 11) 12) 13) 14) ಶ್ರೀ ಸಿ.ಎಸ್‌. ನಿರಂಜನ್‌ ಕುಮಾರ್‌ ಅವರು - ಕೆ.ಆರ್‌. ಆಸ್ಪತ್ರೆಯಲ್ಲಿ MMC & RI ಸಂಸ್ಥೆಯ ನೆಫೋಲಜಿ ಮತ್ತು ಯುರಾಲಜಿ ವಿಭಾಗಗಳು ಕೆಳ ಅಂತಸ್ತುಗಳಲ್ಲಿ ಹಾಗೂ ಬೆಂಗಳೂರಿನ ನೆಫ್ರೋ ಯುರಾಲಜಿ ಸಂಸ್ಥೆಯ ನೆಫ್ರೋಲಜಿ ಘಟಕವು 4ನೇ ಮಹಡಿಯಲ್ಲಿ ನಡೆಯುತ್ತಿದ್ದು, MMC & RI ನಲ್ಲಿ ನೆಫ್ರೋ-ಯುರಾಲಜಿ ಘಟಕವನ್ನು ವಿಲೀನಗೊಳಿಸುವ ಬಗ್ಗೆ ಹಾಗೂ ನೆಪ್ರೋಲಜಿ ಘಟಕವನ್ನು ಚಾಮರಾಜನಗರಕ್ಕೆ ಸ್ಥಳಾಂತರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ಜಿಲ್ಲೆ ಆಲೂರು ತಾಲ್ಲೂಕು ಮಲ್ಲಾಪುರ ಗ್ರಾಮಕ್ಕೆ ಮಂಜೂರಾಗಿರುವ ಅಂಬೇಡ್ಕರ್‌ ವಸತಿ ಶಾಲೆಯ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌. ನಾಗೇಂದ್ರ ಅವರು - ಮೈಸೂರು ನಗರದಲ್ಲಿ ನಿರ್ಮಾಣವಾಗುತ್ತಿರುವ ಡಾ| ಬಿ.ಆರ್‌. ಅಂಬೇಡ್ಕರ್‌ ಭವನದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅನುದಾನ ಬಿಡುಗಡೆ ಮಾಡುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ ಸಿ ಮತ್ತು ಡಿ ನೌಕರರಿಗೆ ಪಿಂಚಣಿ ಸೌಲಭ್ಯ ಒದಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಗುತ್ತೇದಾರ್‌ ಸುಭಾಷ ರುಕ್ಕಯ್ಯ ಅವರು - ಬೆಂಗಳೂರು ನಗರ ಜಿಲ್ಲೆಯಲ್ಲಿ ಕಿವುಡ ಮಕ್ಕಳ ಸರ್ಕಾರಿ ವಸತಿಯುತ ಶಾಲೆಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಪಾಟೀಲ ಅವರು - ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸ್ಟೈಪಂಡರಿ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಶುಶ್ರೂಷ ಅಧಿಕಾರಿಗಳನ್ನು ಗುತ್ತಿಗೆ ಆಧಾರಿತ ನೌಕರರೆಂದು ಪರಿಗಣಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಸಾರಾ ಮಹೇಶ್‌ ಅವರು - ರಾಜ್ಯದಲ್ಲಿ ಅಗ್ರಿಗೋಲ್ಡ್‌ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿರುವ ಲಕ್ಷಾಂತರ ಗ್ರಾಹಕರು ಹಾಗೂ ಏಜೆಂಟರುಗಳ ಪರವಾಗಿ ಸೂಕ್ತ ಕಾನೂನು ಕಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನೈದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 24ನೇ ಫೆಬ್ರವರಿ, 2023 (ಸಮಯ: ಬೆಳಿಗ್ಗೆ 10.30 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಒಂಭತ್ತನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಒಂಭತ್ತನೇ ಪ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಐದನೇ ಪಟ್ಟಿ ರೀತ್ಯಾ 3. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2023ನೇ ಸಾಲಿನ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿ೦ಸಾಚಾರ ನಿಷೇಧ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಗಮನ ಸೆಳೆಯುವ ಸೂಚನೆಗಳು ) ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಶಿವರಾಮ ಕಾರಂತ ಬಡಾವಣೆಯನ್ನು ನಿರ್ಮಿಸಲು ಸ್ವಾಧೀನಪಡಿಸಿಕೊಂಡ ಭೂಮಿ, ಬಡಾವಣೆ ನಿರ್ಮಿಸಿರುವ ವಿಸ್ತೀರ್ಣ, ಬಾಕಿ ಉಳಿದಿರುವ ವಿಸ್ತೀರ್ಣ, ಭೂ ಸ್ವಾಧೀನಪಡಿಸಿಕೊಂಡ ರೈತರಿಗೆ ಪ್ರತಿ ಎಕರೆಗೆ ನೀಡಿರುವ ಪರಿಹಾರ ಮೊತ್ತ, ಕಾಮಗಾರಿಯನ್ನು ನಿರ್ವಹಿಸಲು ಗುತ್ತಿಗೆಯನ್ನು ನೀಡಿರುವ ಕಂಪನಿ/ಏಜೆನ್ನಿ, ಗುತ್ತಿಗೆಯನ್ನು ನೀಡುವಾಗ ಅನುಸರಿಸಿರುವ ಮಾನದಂಡ, ಬಡಾವಣೆಯ ನಿರ್ಮಾಣದ ಹಂತ ಇವುಗಳ ವಿವರ ಹಾಗೂ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಕ್ರಮ ಕೈಗೊಳ್ಳದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 2] 2) 3) 4) 5) 6) 7) 8) ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಕೆ.ಎಸ್‌. ಲಿಂಗೇಶ್‌, ಸುರೇಶ್‌ ಗೌಡ ಹಾಗೂ ಇತರರು - ಹಾಸನ ನಗರ ಸಭೆಗೆ ವಿವಿಧ ಗ್ರಾಮಗಳನ್ನು ಸೇರ್ಪಡೆ ಮಾಡಿ ಆದೇಶವಾಗಿದ್ದರೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ನಿಯಮಬಾಹಿರವಾಗಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಸಿ.ಎ. ನಿವೇಶನಗಳನ್ನು ವಿವಿಧ ಸಂಘಗಳಿಗೆ ನೀಡಿರುವ ಕುರಿತು ಸಮಗ್ರವಾಗಿ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ಎರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಹೆಚ್‌. ಹಾಲಪ್ಪ ಹರತಾಳು ಅವರು - ಸಾಗರ ತಾಲ್ಲೂಕಿನ ವಿವಿಧ ಗ್ರಾಮಗಳ ಕಂದಾಯ ಭೂಮಿಯನ್ನು ಉಳುಮೆ ಮಾಡಿಕೊಂಡಿರುವ ಜಾಗವನ್ನು ಅ೦ಬಾರಗೋಡು ಜೀವವೈವಿಧ್ಯ ತಾಣವನ್ನಾಗಿ ಘೋಷಿಸಿ ರೈತರನ್ನು ಒಕ್ಕಲೆಬ್ಬಸುತ್ತಿರುವ ಬಗ್ಗೆ ಮಾನ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ಸಾಮಿ ಅವರು - ಹಾಸನ ಜಿಲ್ಲೆ ಆಲೂರು ತಾಲ್ಲೂಕು ಮಲ್ಲಾಪುರ ಗ್ರಾಮಕ್ಕೆ ಮಂಜೂರಾಗಿರುವ ಅಂಬೇಡ್ಕರ್‌ ವಸತಿ ಶಾಲೆಯ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಗುತ್ತೇದಾರ್‌ ಸುಭಾಷ ರುಕ್ಕಯ್ಯ ಅವರು - ಬೆಂಗಳೂರು ನಗರ ಜಿಲ್ಲೆಯಲ್ಲಿ ಕಿವುಡ ಮಕ್ಕಳ ಸರ್ಕಾರಿ ವಸತಿಯುತ ಶಾಲೆಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಏಕಲಜೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಪಾಟೀಲ ಅವರು - ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸ್ಪೈಪಂಡರಿ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಶುಶ್ರೂಷ ಅಧಿಕಾರಿಗಳನ್ನು ಗುತ್ತಿಗೆ ಆಧಾರಿತ ನೌಕರರೆ೦ದು ಪರಿಗಣಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಸಾರಾ ಮಹೇಶ್‌ ಅವರು - ರಾಜ್ಯದಲ್ಲಿ ಅಗ್ರಿಗೋಲ್ಡ್‌ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿರುವ ಲಕ್ಷಾಂತರ ಗ್ರಾಹಕರು ಹಾಗೂ ಏಜೆಂಟರುಗಳ ಪರವಾಗಿ ಸೂಕ್ತ ಕಾನೂನು ಕಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ರಾಮಪ್ಪ ಅವರು - ಹರಿಹರ ನಗರಸಭಾ ವ್ಯಾಪ್ತಿಯಲ್ಲಿ ಜಿ*2 ಮನೆಗಳನ್ನು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kkla. kar. nic.in/assembly/lob/lob. htm