ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಲಘು ಪ್ರಕಟಣೆ ಭಾಗ - 2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸ೦ಬ೦ಧಿಸಿದ ಸಾಮಾನ್ಯ ಮಾಹಿತಿ) ಶುಕ್ರವಾರ, ದಿನಾಂಕ 25ನೇ ಜನವರಿ, 2019 ಸಂಖ್ಯೆ:44 15ನೇ ಕ್ರಮಾಂಕ: ವಿಧಾನಸಭೆಯ ಅಧಿವೇಶನದ ಮುಕ್ತಾಯ ಶುಕ್ರವಾರ, ದಿನಾಂಕ 21ನೇ ಡಿಸೆಂಬರ್‌, 2018 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ ವಿಧಾನಸಭೆಯ ಎರಡನೇ ಅಧಿವೇಶನವನ್ನು 2019ನೇ ಜನವರಿ, 19ರ ಅಧಿಸೂಚನೆ ಡಿಪಿಎಎಲ್‌ 02 ಸಂವ್ಯವಿ 2018ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆಂದು ಈ ಮೂಲಕ ಮಾನ್ಯ ಸದಸ್ಯರಿಗೆ ತಿಳಿಸಲಾಗಿದೆ. ಎಂ.ಕೆ. ವಿಶಾಲಾಕ್ಸಿ, ಕಾರ್ಯದರ್ಶಿ(ಪ), ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ, ಪ್ರತಿಗಳು: ಕುತಃ 9೦ ಇಲಾ ಆ ಒ ಇ ಟರ್‌ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ. ಭಾರತ ಚುನಾವಣಾ ಆಯೋಗ, ನವದೆಹಲಿ. . ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು ಬೆ೦ಗಳೂರು. ಶೆ ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆ೦ಗಳೂರು. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. . ನಿರ್ದೇಶಕರು, ದೂರದರ್ಶನ ಕೇ೦ದ್ರ, ಬೆ೦ಗಳೂರು. ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. ಮಾನ್ಯ ಸಭಾಧ್ಯಕ್ಷರವರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಮಾನ್ಯ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ಏಧಾನಸಭೆ, ಬೆ೦ಗಳೂರು, ಮಾನ್ಯ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. . ಮಾನ್ಯ ಸರ್ಕಾರಿ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. . ಮಾನ್ಯ ವಿರೋಧ ಪಕ್ಷದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. . ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಗಳ ಆಪ್ತ ಕಾರ್ಯದರ್ಶಿಗಳು, ಕರ್ನಾಟಕ ಭವನ, ನವದೆಹಲಿ. . ಕರ್ನಾಟಕ ವಿಧಾನಸಭೆಯ ಎಲ್ಲಾ ಅಧಿಕಾರಿಗಳಿಗೆ - ಮಾಹಿತಿಗಾಗಿ. 14೫೫೫೫ ಗ೧?1ಗ1ಗಿ0ಗಿ £೯೮185(017/£ ಗಿ೦೨೯೭1181[]/ 71೯7೯೭17 ೧551/81 80೬೯11 ೧/೧7-॥ (೮676/38! 1೧7೦/7೧7800೦ಗ [618018 ₹0೦ 7೩118776೧130/ 8೧6 ೦0೧೮೧ 1180619) (162%, 25%' 13೧27/, 2019 110: 44 ೧೧006/7101! ೦೯ 56₹55100 ೦೯ 1/೯ ೬£೯೮15್ರ/71/£ ೧55೯1/18(/ [100'016 1೮770615 ೩೮ ೧೮1/0) 1710/7766 172! (16 27" 6056100 ೦8 1೧6 157 (66151806 ಓಿ5567701/, ೫/10. ೫೫85 806]007766 5176-61ಆ ೦೧ 71168/, 076 21% 00617061, 2018 ೧೩5 0660 00708466 0/ 10೧'016 ೮0೦೪6[7೦/ ೦" (8778083 ೫166 ೫೦೭/1(€3107 ೦.೧೧/ 02 5/1/1///1/! 2018, 0೩೬66 19 1827021, 2019. 1/.1, '/1511ಗ1೧॥(5(1, 560/6180/ (!/0), (31೧8182 (61510006 ಡಿ556೧701. 0, ಡಿ! (06 ಗ೦೧'015 !/67706/9 ೦? (87731318 1೮61518(1/6 ಗ5561701)/. 6001 ₹0: 16 07167 5607688/0/ ೩೧6 ಗಿ6010೧೩! 07167 56076181165 10 60%6077/760೧1 ೦% (087೩1812, 8676810. "776 711೧0108 56076187165 / 56076131165 10 6067077601 0 81 ೧60೩ಗ£776715, 86೧881೬೬. 16 56076180/ 10 60೪6[7೧776೧1 ೦ 170618, 1/1೧151೧/ ೦" 2೪, 1೮೫/ 26171, 76 5607618/7/ 10 600677776೧1 ೦7110618, 1/1೧15/ ೦1 08/18176೧187/ ಓಿ[181/5, 1೮ 061೧1. 6 5607618// 1೦ 60867೧776೧1 ೦" 17618, 1/1೧15(೧/ 0" 10076 ಗಿ31(5, [0೦೫/ 06! 1೧7 5607618/ 10 ಗ೦೧'016 50೫67೧೦೯ 08 (3/7/೧818, 86763810. 6 56076180/ 6676121, 10॥ 580138, 6॥/ 061೧1. "76 56076180/ ೮676/81, 04//3 58008, ೫೮೪೫/ 0111, 176 5601618/0/, ₹(601೦೧ 0೦771171156107 ೦ 1೧7613, 16% 061. . 1೧6 76916671 0೦77177115510೧61, (2773183 878/8೧, ೫೦೫/ ||, . ೧೮6 56076180/, (0877818108 ೬೮815181106 0೦೧೦1, 86೧6811೬. ಎ ಂಂ ಜಲಾ ಭಲ ಹ ಉಣ ಗ ಆ4ಟಿ ಜಾ ಬಾ, . 7೧6 ಗಿ6%೦೦೩೭೮ 6676/81, (37೧81813, 86788170. 13. 36 ೦೦೦೮೧1೩೧! 66೧6/28], 08778188, 86೧881೬೬. 14. ಗೀ 5606187165 ೦1 81! (೧೮ 5216 ೭6619181765. 15. 176 ೮೦070715610೧61, 06080೧1೮6೧ ೦1೧0117800 & ೧010೮ 76180075, 86088100, 16. 7೧6 01760101, 20016815787 1667613, 8676810. 17. 7೧6 016080, ಗಿ! 1೧618 ೧3010, 8608810. 18, 7೧6 01೧6೮೦( 80/೧8, 51800೧6೧/ ೩೧6 8001080005, 8676814, 19. 7೧6 0.50 ಗ೦0'016 50681607, (08178188 [68151801/೮ ಡಿ55೮7701/, 86768110. 20. 7೧6 ೧.6 ೦ 07'01ಆ 26/0ಟ0/ 90686, (3772188 (61518116 ಗಿ5567101/, 86೧881೬0. 21. 7೧6 8.5 ₹0 68667 ೦! 00೦51100, (37781818 1೦81518006 ಗಿ556701/, 8678317೬. 22. 7೧6 9.5 ॥0 60677017601 0111/10, (68178181 168151811/6 ಗ5567701/, 867821. 23. 7೧6 0.5 0 00॥0೦51100 880)/ ೧೧16'ಗೆ/೧10, (81781838 16515181116 ಗಿ556770//, 86೧8810. 24. 7೧6 7/1/216 560೧618165 10 5060181 7601765671811/65 ೦% 6067೧7760೧1 ೦ (2721313, (2173183 818987, 1೮೪/ 061], 25. ಗಿ1 (೧೮ 0710615 ೦? (03/7212 6151801೮ ಓಿ556770// 56೦61881 -180/ 1710೧೧3೩000. ಟು 2 ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಎರಡನೇ ಅಧಿವೇಶನ ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಮಂಗಳವಾರ, 20ನೇ ನವೆಂಬರ್‌ 2018 ಸಂಖ್ಯೆ: 35 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾಂಕ 10ನೇ ಡಿಸೆಂಬರ್‌, 2018ರಂದು ಮಧ್ಯಾಹ್ನ 12.15 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಭೆಯ 2ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾಂಕ: 10,11, 12, 13, 14, 17, 18, 19, 20 ಹಾಗೂ 21ನೇ ಡಿಸೆಂಬರ್‌, 2018. 1. ಪ್ರಶ್ನೆಗಳು (ನಿಯಮ 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-1 ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳ/ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕೆ ಪರಿಗಣಿಸಲಾಗುವುದು. ಆ ಪ್ರಶ್ನೆಗಳೂ ಒಳಗೊಂಡಂತೆ, ದಿನವೊಂದಕ್ಕೆ ಗರಿಷ್ಠ ಐದು (5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಪ್ರಶ್ನೆಗಳ ಸೂಚನಾ ಪ್ರಶ್ನೆಗಳ ಸೂಚನಾ ಪಟ್ಟಿ ಪತ್ರಗಳನ್ನು ಬ್ಯಾಲೆಟ್‌ ನಡೆಯುವ ಸ್ಥಳ ಉಪವೇಶನದ ದಿನಾಂಕ ಸಮೂಹ ಪತ್ರಗಳ ಬ್ಯಾಲೆಟ್‌ ಸಂಖ್ಯೆ ಸ್ವೀಕರಿಸಲು ಮತ್ತು ಸಮಯ ನಡೆಸುವ ದಿನಾಂಕ ಷ್ಟ ಕೊನೆಯ ದಿನಾಂಕ 01 10.12.2018 ಅ-ಸಿ 27.11.2018 29.11.2018 (ಸೋಮವಾರ) 02 11.12.2018 ಆ-8 27.11.2018 30.11.2018 (ಮಂಗಳವಾರ) 12.12.2018 28.11.2018 01.12.2018 (ಬುಧವಾರ) 04 13.12.2018 ಈ-ಂ 28.11.2018 03.12.2018 p (ಗುರುವಾರ) 3 ಸಾ 3 ಸ 05 14.12.2018 ಉ-5 29.11.2018 03.12.2018 ಈ | 2 (ಶುಕ್ರವಾರ) 3 ಇ ೦ “ವಿ 06 17.12.2018 ಅ-ಡ& | 30.11.2018 04.12.2018 {8 Bp HB ಭು 3 3 18 pif (ಸೋಮವಾರ) | ಢ್‌ 3 RE 07 18.12.2018 ಆ-8 01.12.2018 05.12.2018 3 (ಮಂಗಳವಾರ) 08 | 19.12.2018 ಇ-ಂ 01.12.2018 05.12.2018 (ಬುಧವಾರ) 09 20.12.2018 ಈ-ಂ 03.12.2018 06.12.2018 (ಗುರುವಾರ) 21.12.2018 03.12.2018 06.12.2018 ಶುಕ್ರವಾರ ಶ್ರ NE ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಅನುಬಂಧ-3ರಲ್ಲಿ ನೀಡಿದೆ. ನಿಯಮ 39ರ ಮೇರೆಗೆ ಪ್ರಶ್ನೆಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು ಪ್ರಸ್ತುತ ಅಧಿವೇಶನದ ಪ್ರಶ್ನೋತ್ತರ ದಿನಾಂಕಗಳ ಅವಧಿಗೆ ಮಾತ್ರ ಕಡಿತಗೊಳಿಸಲಾಗಿರುತ್ತದೆ. 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆ ಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟೆ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. (ಈ ಸೂಚನೆಗಳ ಮೇಲೆ ವಾರದಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅಸುಮತಿಸಲಾಗುವುದು. ಅರ್ಧ ಗಂಟೆ ಕಾಲಾವಧಿಯ ಸೂಚನಾಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು) 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯಂತ ಮಹತ್ವವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಜ್ನೋತರ, ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ನಿಯಮಾವಳಿಯ ರೂಪದಲ್ಲಿ ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತ್ತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಟಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಛೆಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಯರ ವಿಧೇಯಕಗಳನ್ನು ನಿಯಮ 75(1) ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಟಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಖಾಸಗಿ ಸದಸ್ಯರ ಖಾಸಗಿ ಸದಸ್ಯರ ಖಾಸಗಿ ಸದಸ್ಯರ ವಿಧೇಯಕ ಮತ್ತು ವಿಧೇಯಕ ಮತ್ತು ಕಾರ್ಯಕಲಾಪಗಳಿಗೆ | ನಿರ್ಣಯಗಳ ಸೂಚನಾ ನಿರ್ಣಯಗಳಿಗೆ ಗೊತ್ತುಪಡಿಸಿದ ದಿನಾಂಕ | ಪತ್ರಗಳನ್ನು ಸ್ವೀಕರಿಸಲು | ಬ್ಯಾಲೆಟ್‌ ನಡೆಸುವ ಕೊನೆಯ ದಿನಾಂಕ ದಿನಾಂಕ ಬ್ಯಾಲೆಟ್‌ ನಡೆಯುವ ಸ್ಥಳ ಮತ್ತು ಸಮಯ 13.12.2018 29.11.2018 10.12.2018 ಕಾರ್ಯದರ್ಶಿಯವರ (ಗುರುವಾರ) (ಗುರುವಾರ) (ಹೋಮವಾರ) ಕೊಠಡಿ ಸಂಖ್ಯೆ:142, 20.12.2018 06.12.2018 17.12.2018 ಮೊದಲನೇ ಮಹಡಿ, ಸುವರ್ಣ pe) (ಗುರುವಾರ) (ಗುರುವಾರ) (ಹೋಮವಾರ) ವಿಧಾನಸೌಧ, ಬೆಳಗಾವಿ ಮಧ್ಯಾಹ್ನ 3:00 ಗಂಟೆಗೆ 8. ಅರ್ಜಿಗಳು (ನಿಯಮ 136 ರಿಂದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತದೃಷ್ಟಿಯ ನಾಗರೀಕರ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ. 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-1, 2, ಮತ್ತು 3. ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ(ಪು) ಕರ್ನಾಟಕ ವಿಧಾನ ಸಭೆ. ಇವರಿಗೆ: ಕರ್ನಾಟಕ ವಿಧಾನ ಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಬೆಂಗಳೂರಿನಲಿ (ದಿನಾಂಕ:07.12.2018ರವರೆಗೆ ಮಾತ್ರ) ಪ್ರಶ್ನೆಗಳು, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಹೊರಗಡೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆ, ಕೊಠಡಿ ಸಂಖ್ಯೆ.128, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು ಇಲ್ಲಿ ನೀಡತಕ್ಕದ್ದು. ಬೆಳಗಾವಿಯಲ್ಲಿ (ದಿನಾಂಕ:10.12.2018 ರಿಂದ) ಸುವರ್ಣ ವಿಧಾನಸೌಧದಲ್ಲಿರುವ ಪ್ರಶ್ನೆಗಳ ಶಾಖೆ ಹಾಗೂ ಶಾಸನ ರಚನಾ ಶಾಖೆಯಲ್ಲಿ ನೀಡತಕ್ಕದ್ದು. ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla.kar.nic.in/assembly/lob/lob.htm ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) ್ಯ ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬಂಧಪಟ್ಟಿರತಕ್ಕದ್ದು; ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; ಅದು ಸಂದಿಗ್ಗವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; . ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದ್ದಲ್ಲ; . ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬ್ದಾರರಾಗಿರತಕ್ಕದ್ದು; . ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು, ಅಣಕದ ಮಾತುಗಳನ್ನು, ದೋಷಾರೋಪಣೆಗಳನ್ನು ಶ್ಲಾಘನೆ, ವಿಶೇಷಣೆಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ; 2 ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ. . ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟ ರ ಮಟ್ಟಿ ಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದಲ್ಲ; . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅಂತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕುದಲ್ಲ; . ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆ ಧ್ವನಿತಗೊಳ್ಳುವಂತಿರತಕ್ಕದಲ್ಲ; . ಒಂದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದೆ ಇರುವಂಥ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 14. 15. 16. 17. 18. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೋ ಅಂಥ ಪ್ರಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನಃ ಕೇಳತಕ್ಕದಲ್ಲ; ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; ಅದರಲ್ಲಿ ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳತಕ್ಕದಲ್ಲ; | ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ . ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕುದಲ್ಲ; 19. 20. 2 ಹಾಸು 22. ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದಲ್ಲ; ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ; . ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ದ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೆ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕುದಲ್ಲ. ಆಡರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) 2) 3) 4) 5) 6) 7) 8) 9 ಜ್‌ ಸೂಚನೆಯಲ್ಲಿ ಸಹಿ ಮಾಡದಿರುವುದು. ಸೂಚನಾ ಪತ್ರದ ದಿನಾಂಕ ನಮೂದಿಸದಿರುವುದು. ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. ಸಮೂಹ ಗುರುತುಪಡಿಸದಿರುವುದು. ಪ್ರಶ್ನೆ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. ಪ್ರಶ್ನೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. ಪ್ರೆಶ್ನೆ ಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು. ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. BL 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11)ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12)ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. KKK ಅನುಬಂಧ-3 ದಿನಾಂಕ:10.12.2018 ರಿಂದ 21.12.2018ರವರೆಗಿನ ಉಪವೇಶನಗಳಲ್ಲಿ ಪ್ರಶ್ನೆಗಳಿಗೆ ಲು ಉತ್ತರಿಸಬೇಕಾದ ದಿನಗಳು ಮತ್ತು ಮಂತ್ರಿಗಳು / ಇಲಾಖೆಗಳ ಸಮೂಹಗಳು ಈ ಕೆಳಕಂಡಂತಿದೆ: ಸಮೂಹ ಅ-& ಪ್ರಶ್ನೆಗಳಿಗೆ 13 | ಉತ್ತರ ನೀಡುವ | ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ದಿನಾಂಕ | 10 ಮತ್ತು 17ನೇ | ಕಂದಾಯ ಹಾಗೂ ಕೌಶಲ್ಯ | 1. ಕಂದಾಯ ಇಲಾಖೆಯಿಂದ ಮುಜರಾಯಿ |] ಡಿಸೆಂಬರ್‌ 2018 WN) ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹೊರತುಪಡಿಸಿ ಕಂದಾಯ 2. ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತು [ನ FY pr ಜೀವನೋಪಾಯ ಇಲಾಖೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು 1. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಸಕ್ಕರೆ 2. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ | ಸಣ್ಣ ಕೈಗಾರಿಕೆ ಸಚಿವರು ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವರು ಕಾರ್ಮಿಕ ಸಚಿವರು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು 1. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಗಣಿ | ಮತ್ತು ಭೂವಿಜ್ಞಾನ 2. ಕಂದಾಯ ಇಲಾಖೆಯಿಂದ ಮುಜರಾಯಿ ಕಾರ್ಮಿಕ ಇಲಾಖೆ ಅರಣ್ಯ ಸಚಿವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಮೂಹ ಆ-8 ಪ್ರಶ್ನೆಗಳಿಗೆ | ಉತ್ತರ ನೀಡುವ | ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ದಿನಾಂಕ | 11 ಮತ್ತು 18ನೇ | ಮುಖ್ಯಮಂತ್ರಿಗಳು 1. ಸಂಪುಟ ವ್ಯವಹಾರಗಳ ಇಲಾಖೆ ಡಿಸೆಂಬರ್‌ 2018 2. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ 3. ಸಾಂಸ್ಥಿಕ ಹಣಕಾಸು, ಅಬಕಾರಿ, ಸಣ್ಣ ಉಳಿತಾಯ ಮತ್ತು ಲಾಟರಿ ಒಳಗೊಂಡಂತೆ ಆರ್ಥಿಕ ಇಲಾಖೆ 4. ಒಳಾಡಳಿತ ಇಲಾಖೆಯಿಂದ ಗುಪ್ತ ದಳ 5. ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ 6. ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ 7. ಇಂಧನ ಇಲಾಖೆ 8. ಸಾರ್ವಜನಿಕ ಉದ್ಯಮಗಳ ಇಲಾಖೆ 9. ಮೂಲಭೂತ ಸೌಲಭ್ಯ ಅಭಿವೃದ್ಧಿ ಇಲಾಖೆ 10. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಜವಳಿ 11. ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ 12. ಹಂಚಿಕೆಯಾಗದ ಇತರೆ ಖಾತೆಗಳು ಉನ್ನತ ಶಿಕ್ಷಣ ಸಚಿವರು ಶಿಕ್ಷಣ ಇಲಾಖೆಯಿಂದ ಉನ್ನತ ಶಿಕ್ಷಣ ಮಹಿಳಾ ಮತ್ತು ಮಕ್ಕಳ 1. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಅಭಿವೃದ್ಧಿ, ವಿಕಲಚೇತನರ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಬಲೀಕರಣ ಹಾಗೂ ಕನ್ನಡ 2. ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಮತ್ತು ಮತ್ತು ಸಂಸ್ಕೃತಿ ಸಚಿವರು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಸಮೂಹ ಇ-0 ಇಲಾಖೆಗಳು 12 ಮತ್ತು 19ನೇ | ಉಪ ಮುಖ್ಯಮಂತ್ರಿಗಳು 1. ಒಳಾಡಳಿತ ಇಲಾಖೆಯಿಂದ ಗುಪ್ತದಳ ಡಿಸೆಂಬರ್‌ 2018 ಹೊರತುಪಡಿಸಿ ಒಳಾಡಳಿತ 2. ನಗರಾಭಿವೃದ್ಧಿ ಇಲಾಖೆಯಿಂದ (1) ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (॥) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (iii) ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (iv) ಬೆಂಗಳೊರು ಮಹಾನಗರ ಪ್ರದೇಶಾಭಿವೃದ್ಧಿ ಛಿ ಪ್ರಾಧಿಕಾರ () ನಗರ ಯೋಜನಾ ನಿರ್ದೇಶನಾಲಯ ಒಳಗೊಂಡಂತೆ ಬೆಂಗಳೂರು ನಗರಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳು 3. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಲೋಕೋಪಯೋಗಿ ಸಚಿವರು | ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಿಂದ ಲೋಕೋಪಯೋಗಿ ಸಹಕಾರ ಸಚಿವರು ಸಹಕಾರ ಇಲಾಖೆ ಪೌರಾಡಳಿತ, ಸ್ಥಳೀಯ ನಗರಾಭಿವೃದ್ಧಿ ಇಲಾಖೆಯಿಂದ ಸಂಸ್ಥೆಗಳು ಹಾಗೂ ಬಂದರು | 1. ಪುರಸಭೆ ಮತ್ತು ಸ್ಥಳೀಯ ಸಂಸ್ಥೆಗಳು ಮತ್ತು ಒಳನಾಡು ಜಲಸಾರಿಗೆ (ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಸಚಿವರು ಪಂಚಾಯಿತಿಗಳು) 2. ಲೋಕೋಪಯೋಗಿ ಇಲಾಖೆಯಿಂದ ಬಂದರು ಮತ್ತು ಒಳನಾಡು ಜಲಸಾರಿಗೆ ಮಾತ ವಸತಿ ಮತ್ತು ನಗರಾಭಿವೃದ್ಧಿ ಸಚಿವರು | _ 1. ವಸತಿ ಇಲಾಖೆ. 2. ನಗರಾಭಿವೃದ್ದಿ ಇಲಾಖೆಯಿಂದ ಮಹಾನಗರ ಪಾಲಿಕೆ ಮತ್ತು ಬೆಂಗಳೂರು ನಗರಕ್ಕೆ ಸಂಬಂಧಿಸಿದ ವಿಷಯಗಳನ್ನು ಹೊರತುಪಡಿಸಿ) (11) ನಗರಾಭಿವೃದ್ಧಿ ಪ್ರಾಧಿಕಾರಗಳು (ಬೆಂಗಳೂರು ನಗರಕ್ಕೆ ಸಂಬಂಧಿಸಿದ ವಿಷಯಗಳನ್ನು ಹೊರತುಪಡಿಸಿ) (i) ನಗರ ಭೂ ಸಾರಿಗೆ ನಿರ್ದೇಶನಾಲಯ (iv) ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ) ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (KUIDFC) ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳು, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ವಕ್ಸ್‌ ಸಚಿವರು ens Sl 1. ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ 2. ಅಲ್ಪ ಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಸ್‌ ಇಲಾಖೆ. (1) ಮಹಾನಗರ ಪಾಲಿಕೆಗಳು (ಬೃಹತ್‌ ಬೆಂಗಳೂರು 3 13 ಮತ್ತು 20ನೇ ಡಿಸೆಂಬರ್‌ 2018 ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು 1. ಜಲಸಂಪನ್ಮೂಲ ಇಲಾಖೆಯಿಂದ ಭಾರಿ ಮತ್ತು ಮಧ್ಯಮ ನೀರಾವರಿ 2. ವೈದ್ಯಕೀಯ ಶಿಕ್ಷಣ ಇಲಾಖೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರು 1. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ 2. ಕಾನೂನು ಇಲಾಖೆ. 3. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಸಾರಿಗೆ ಇಲಾಖೆ ಸಾರಿಗೆ ಸಚಿವರು ಸಣ್ಣ ನೀರಾವರಿ ಸಚಿವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಛ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯಾ, ಸಮೂಹ ಉ-೬ ಪ್ರಶ್ನೆಗಳಿಗೆ ಉತ್ತರ ನೀಡುವ | ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ದಿನಾಂಕ 14 ಮತ್ತು 21ನೇ | ಕೃಷಿ ಸಚಿವರು | ಕೃಷಿ ಇಲಾಖೆ ಡಿಸೆಂಬರ್‌ 2018 ಸಮಾಜ ಕಲ್ಯಾಣ ಸಚಿವರು | ಸಮಾಜ ಕಲ್ಯಾಣ ಇಲಾಖೆ ಕ ಹಿಂದುಳಿದ ವರ್ಗಗಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಲ್ಯಾಣ ಸಚಿವರು ಪಶುಸಂಗೋಪನೆ ಮತ್ತು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಮೀನುಗಾರಿಕೆ ಸಚಿವರು ತೋಟಗಾರಿಕೆ ಸಚಿವರು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ ತೋಟಗಾರಿಕೆ ಪ್ರವಾಸೋದ್ಯಮ ಮತ್ತು 1. ಪ್ರವಾಸೋದ್ಯಮ ಇಲಾಖೆ ರೇಷ್ಮೆ ಸಚಿವರು 2. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ | ರೇಷ್ಮೆ ಕರ್ನಾಟಕ ವಿಧಾನಸಭೆ ೪ ಕಾರ್ಯಕಲಾಪಗಳ ಪಟ್ಲ ಸೋಮವಾರ, ದಿನಾಂಕ 10ನೇ ಡಿಸೆಂಬರ್‌, 2018 ಡಿ ಟಿ ಖ್‌ ಹಾ ಈ ನ. ನಡ ಗಾಧ್ಗುಿ 1... ಆಟ ಪ ಹ ಲ ಕ ಲಾ ಗ ಗಿ ಓಪಿಸ್ವ/ ಸ ಖಾ ಸುತಿ ನ ಜಾ ಶನ ಈ ಬಿ! ., ಚನೆಗಳು ಸೂ 1] . ಗಮನ ಸೆಳೆಯು 4 |] ತಾಗ ಭಿಷ ಲಿ ಸ” ಸೌಕರ್ಯಗಳ ಗಳು ಹ] ಕಾಂಯ ಮೊತವ ಆಕ್‌ ಲ ರ ್ಸ ಛಃ ೦ ಟ್ವಿ 14 ಈ. 2 ಜ.8 ಇ ಐ ೦ ೪ ಶೊ ಗ ಖಾ ಗ ಜ್ತ ಬ್ಪೆ್ಲ ಲ್ನ ಟಃ ದಸ ಪಪ ಕೆ ಕಾಗಿ ಕ ೧೯ ದಿಸಾಂ ಆ ಟ್‌ ಪಡ ನ ಗ ಕ ಎ 2 ಛ್ದ ೆ ಬ್ರಿ ಸ್‌ ಸ ಡಿ `ಔರಜು ಧ್‌ ಎ ಗಾಗಾ 12. ಸರ 6. ಪಡೆದುಕೊಳ್ಳಬಹುದು. ಸೈಟ್‌ನಲ್ಲಿಯೂ ಸಹ ನ್ನು ವೆಬ್‌ ಡಿ ಕ್ಟ ಕ ತುದ ಸ್ಟ ಹ ೦ ಸು ೫. ಎಲಿ ಮರಿ ತಾ ಹ - ಉಟ ಗ) ಓಗಿ ಗು ಶಾ ತ್ರ ಇ ಒ ಣ್ರ ಹೆ ಚ ಎಲ್ಲ ಮು [ಪಾ ೧ ತು ಸತ್‌ ಪ ಪ ಪಗಳ ಖಧಾನಸಭೆಯ ಕಾರ್ಯಕಲಾ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎರಡನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 11ನೇ ಡಿಸೆ೦ಬರ್‌, 2018 (ಸಮಯ: ಬೆಳಿಗ್ಗೆ 11.00 ಗಂಟೆಗೆ) (ಐಟಂ 3 ರ ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) 1. ಶಾಸನ ರಚನೆ ಕ ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಆರ್‌.ವಿ. ದೇಶಪಾಂಡೆ (ಮಾನ್ಯ ಕಂದಾಯ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಭೂ ಕ೦ದಾಯ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ಶ್ರೀ ಶಿವಾನಂದ ಎಸ್‌. ಪಾಟೀಲ (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಜೀವರಕ್ಷಕ ಮತ್ತು ವೈದ್ಯಕೀಯ ವೃತ್ತಿನಿರತರ (ತುರ್ತು ಸನ್ನಿವೇಶಗಳಲ್ಲಿ ರಕ್ಷಣೆ ಮತ್ತು ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಇ: 2 :- 4. ಶ್ರೀ ಬಂಡೆಪ್ಪ ಖಾಶೆಂಪೂರ (ಮಾನ್ಯ ಸಹಕಾರ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಯಣ ಪರಿಹಾರ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 11ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 11.00 ಗಂಟೆಗೆ) | 1. ಪ್ರಶ್ನೋತ್ತರ | ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಎರಡನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪಶ್ಶೆಗಳು ಶ್ಚ ಎರಡನೇ ಪಟ್ಟ 2. ಕಾರ್ಯದರ್ಶಿಯವರ ವರದಿ ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಷ್ಟಪತಿ / ರಾಜ್ಯಪಾಲರಿಂದ ಒಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. | 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು | ತ್‌್‌ ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೊದಲನೇ ಮತ್ತು ಎರಡನೇ ಪಟ್ಟ ರೀತ್ಯಾ. ಕಾರ್ಯದರ್ಶಿಯವರು:- 2ಷ/.. 2) 1) 2) 3) 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಗೋವಿಂದ.ಎಂ.ಕಾರಜೋಳ, ಎಂ.ಪಿ.ರೇಣುಕಾಚಾರ್ಯ ಮತ್ತು ಕಳಕಪ್ಪ ಗುರುಶಾಂತಪ್ಪ ಬಂಡಿ ಇವರುಗಳು - ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲ್ಲೂಕುಗಳಲ್ಲಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಸಂಬಂಧ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಂ.ಶಿವಲಿಂಗೇಗೌಡ, ಕೆ.ಎಸ್‌.ಲಿಂಗೇಶ್‌ ಮತ್ತು ಸಿ.ಎನ್‌.ಬಾಲಕೃಷ್ಣ ಇವರುಗಳು - ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಸಕಲೇಶಪುರ, ಬೇಲೂರು ಮತ್ತು ಅರಸೀಕೆರೆ ತಾಲ್ಲೂಕುಗಳಲ್ಲಿನ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದ್ದು ಯೋಜನೆಯನ್ನು ತ್ವರಿತಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. (5 ಗಮನ ಸೆಳೆಯುವ ಸೂಚನೆಗಳು ] ಶ್ರೀ ದೊಡ್ಡನಗೌಡರ ಮಹಾಂತೇಶ ಬಸವಂತರಾಯ್‌ ಅವರು - ಕಿತ್ತೂರನ್ನು ತಾಲ್ಲೂಕು ಕೇಂದ್ರವಾಗಿ ಘೋಷಣೆ ಮಾಡಿ, ಸುಮಾರು 7 ವರ್ಷ ಕಳೆದರೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಣ ನೀಡದೇ ಇರುವುದರಿಂದ ಅಲ್ಲಿನ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್‌ ನೀಡುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚೆವರ ಗಮನ ಸೆಳೆಯುವುದು. ಲ ಶ್ರೀಮತಿ ಕೆ.ಪೂರ್ಣಿಮಾ ಮತ್ತು ಶ್ರೀ ಜೆ.ಸಿಮಾಧುಸ್ಥಾಮಿ ಅವರು - ತೆಂಗಿನ ಬೆಳೆಯು ಮಳೆಯ ಅಭಾವದಿಂದ / ವಿವಿಧ ರೋಗಗಳಿಂದ ನಾಶವಾಗುತ್ತಿದ್ದು, ಒಂದು ಗಿಡಕ್ಕೆ ರೂ.400/- ರಂತೆ ಪರಿಹಾರ ಮೊತ್ತ ನೀಡಲು ಪ್ರಸ್ತಾಪವಿದ್ದು, ಸದರಿ ಪರಿಹಾರ ಮೊತ್ತವು ಅವೈಜ್ಞಾನಿಕವಾಗಿರುವುದರಿಂದ ಅದನ್ನು ಪರಿಷ್ಕರಿಸಿ ಹೆಚ್ಚಿಸುವ ಬಗ್ಗೆ ಮಾನ್ಯ ತೋಟಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಲಕ್ಷ್ಮೀ ಆರ್‌.ಹೆಬ್ಬಾಳ್ಕರ್‌ ಅವರು - ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಲಗಾ, ಕೊಂಡಸಕೊಪ್ಪ, ಬಸ್ತವಾಡ, ಕಮಕಾರಕಟ್ಟೆ ಹಾಗೂ ರಕ್ಕಸಕೊಪ್ಪ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಇರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಎ ಡಿ/.. EC 4) ಶ್ರೀ ಸಿಟಿರವಿ ಹಾಗೂ ಶ್ರೀ ಬೆಳ್ಳಿಪ್ತಕಾಶ್‌ ಇವರುಗಳು - ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯು ಸಮರ್ಪಕವಾಗಿ ಅನುಷ್ಟಾನವಾಗದೇ ಇರುವುದು ಹಾಗೂ ಆ ಯೋಜನೆಯಲ್ಲಿನ ಮಾರ್ಗಸೂಚಿಯಲ್ಲಿ ಕೆಲವೊಂದು ಬದಲಾವಣೆ ತರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಬ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/fassembly/tob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ' ಎರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 12ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಮೂರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಮೂರನೇ ಪಟ್ಟಿ 2. ವರದಿಯನ್ನೊಪ್ಪಿಸುವುದು ಶ್ರೀ ಎಸ್‌.ಟಿ. ಸೋಮಶೇಖರ್‌ (ಅಧ್ಯಕ್ಷರು, ಕರ್ನಾಟಕ ವಿಧಾನ ಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ) ಅವರು 2018-19ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ 34ನೇ ವರದಿಯನ್ನೊಪ್ಪಿಸುವುದು. | 2, ಪ 3. ಚುನಾವಣಾ ಪ್ರಸ್ತಾವ ಹ ಶ್ರೀ ಕೃಷ್ಣಭೈರೇಗೌಡ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು) ಅವರು:- ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಅಧಿನಿಯಮ, 1994ರ ಕಲಂ 211) (ರ ಅನ್ವಯ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆಯು ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸೆನೆಟ್‌ಗೆ ಮೂರು ಜನ ಸದಸ ರನ್ನು ಚುನಾಯಿಸಬೇಕೆಂದು ಸೂಚಿಸುವುದು. Fs » 2 :- 4. ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಪ್ರಿಯಾಂಕ ಖರ್ಗೆ (ಮಾನ್ಯ ಸಮಾಜ ಕಲ್ಯಾಣ ಸಚಿವರು) ಅವರು:- ಡಾ. ಜು ಅ) 2018ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) : (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ಶ್ರೀ ಸಿ. ಪುಟ್ಟರಂಗಶೆಟ್ಟಿ (ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ). ಹಾಗೂ ವಿಧೇಯಕವನ್ನು ಮಂಡಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಬಿ.ಎಸ್‌.ಯಡಿಯೂರಪ್ಪ, ಗೋವಿಂದ.ಎಂ.ಕಾರಜೋಳ, ಜಗದೀಶ್‌ ಶೆಟ್ಟರ್‌ ಮತ್ತಿತರರು - ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರಗಾಲದಿಂದ ರೈತರು ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ ಹಾಗೂ ಸರ್ಕಾರದ ಉತ್ತರ. | « 3/ .. -; ತಿ;- 2) ಶ್ರೀಯುತರುಗಳಾದ ಗೋವಿಂದ.ಎಂ.ಕಾರಜೋಳ, ಎಂ.ಪಿ.ರೇಣುಕಾಚಾರ್ಯ ಮತ್ತು ಕಳಕಪ್ಪ 3) 1) 2) 3) ಗುರುಶಾಂತಪ್ಪ ಬಂಡಿ ಇವರುಗಳು - ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲ್ಲೂಕುಗಳಲ್ಲಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಸಂಬಂಧ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಂ.ಶಿವಲಿಂಗೇಗೌಡ, ಕೆ.ಎಸ್‌.ಲಿಂಗೇಶ್‌ ಮತ್ತು ಸಿ.ಎನ್‌.ಬಾಲಕೃಷ್ಣ ಇವರುಗಳು... - ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಸಕಲೇಶಪುರ, ಬೇಲೂರು ಮತ್ತು ಅರಸೀಕೆರೆ ತಾಲ್ಲೂಕುಗಳಲ್ಲಿನ ರೈತರಿಗೆ - ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದ್ದು ಯೋಜನೆಯನ್ನು ತ್ವರಿತಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. | 6. ಗಮನ ಸೆಳೆಯುವ ಸೂಚನೆಗಳು | ಶ್ರೀ ದೊಡ್ಡನಗೌಡರ ಮಹಾಂತೇಶ ಬಸವಂತರಾಯ್‌ ಅವರು - ಕಿತ್ತೂರನ್ನು ತಾಲ್ಲೂಕು ಕೇಂದ್ರವಾಗಿ ಘೋಷಣೆ ಮಾಡಿ, ಸುಮಾರು 7 ವರ್ಷ ಕಳೆದರೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಣ ನೀಡದೇ ಇರುವುದರಿಂದ ಅಲ್ಲಿನ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್‌ ನೀಡುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಕೆ.ಪೂರ್ಣಿಮಾ ಮತ್ತು ಶ್ರೀ ಜೆ.ಸಿ.ಮಾಧುಸ್ವಾಮಿ ಅವರು - ತೆಂಗಿನ ಬೆಳೆಯು ಮಳೆಯ ಅಭಾವದಿಂದ / ವಿವಿಧ ರೋಗಗಳಿಂದ ನಾಶವಾಗುತ್ತಿದ್ದು, ಒಂದು ಗಿಡಕ್ಕೆ ರೂ.400/- ರಂತೆ ಪರಿಹಾರ ಮೊತ್ತ ನೀಡಲು ಪಸ್ತಾಪವಿದ್ದು, ಸದರಿ ಪರಿಹಾರ ಮೊತ್ತವು ಅವೈಜ್ಞಾನಿಕವಾಗಿರುವುದರಿಂದ ಅದನ್ನು ಪರಿಷ್ಕರಿಸಿ ಹೆಚ್ಚಿಸುವ ಬಗ್ಗೆ ಮಾನ್ಯ ತೋಟಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಲಕ್ಷ್ಮೀ ಆರ್‌.ಹೆಬ್ಬಾಳ್ಕರ್‌ ಅವರು - ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಲಗಾ, ಕೊಂಡಸಕೊಪ್ಪ, ಬಸ್ತವಾಡ, ಕಮಕಾರಕಟ್ಟಿ ಹಾಗೂ ರಕ್ಕಸಕೊಪ್ಪ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಇರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. 4(/., 4) 5) 6) 7) 8) -ು 4. ;- ಶ್ರೀ ಸಿ.ಟಿ.ರವಿ ಹಾಗೂ ಶ್ರೀ ಬೆಳ್ಳಿಪ್ರಕಾಶ್‌ ಇವರುಗಳು - ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯು ಸಮರ್ಪಕವಾಗಿ ಅನುಷ್ಟಾನವಾಗದೇ ಇರುವುದು ಹಾಗೂ ಆ ಯೋಜನೆಯಲ್ಲಿನ ಮಾರ್ಗಸೂಚಿಯಲ್ಲಿ ಕೆಲವೊಂದು ಬದಲಾವಣೆ ತರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಎ. ಹ್ಯಾರೀಸ್‌ ಅವರು - ರಾಜ್ಯದಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಹಲವಾರು ಲೋಪದೋಷಗಳಿದ್ದು, ಅದರಲ್ಲೂ ವಿಶೇಷವಾಗಿ ವಿದೇಶಗಳಲ್ಲಿ ನೆಲೆಸಿದ ನಂತರ ದೇಶಕ್ಕೆ ಹಿಂದಿರುಗುವವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಹೆಚ್ಚು ತೊಂದರೆ ಅನುಭವಿಸುತ್ತಿದ್ದು, ನೈಜ ಭಾರತೀಯ ವಾಸಿಗಳು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆಗೊಳಿಸುವ ಪ್ರಕ್ರಿಯೆಯನ್ನು ಸರಳಗೊಳಿಸುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಟಿ.ರವಿ, ಶ್ರೀ ಎಸ್‌.ಸುರೇಶ್‌ ಕುಮಾರ್‌ ಮತ್ತು ಶ್ರೀ ಪ್ರೀತಮ್‌ಗೌಡ ಇವರುಗಳು - ಕೆ.ಎಸ್‌.ಆರ್‌.ಪಿ. ಐ.ಆರ್‌.ಬಿ. ಮತ್ತು ಕೆ.ಎಸ್‌.ಐ.ಎಸ್‌.ಎಫ್‌. ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಂತಿಮ ಆಯ್ಕೆ ಪಟ್ಟಿಯನ್ನು: 2014ನೇ ಸಾಲಿನಲ್ಲಿ ಪ್ರಕಟಿಸಿದ್ದು ಆಯ್ಕೆಗೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳು ಹಾಗೂ ನೆಟ್‌ ಪರೀಕ್ಷೆಗಳನ್ನು ಒಂದೇ ದಿನ ಅಂದರೆ ದಿನಾಂಕ: 16.12.2018ರಂದು ನಡೆಸಲು ನಿಗದಿಪಡಿಸಿರುವುದರಿ೦ದ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿರುವ ವಿಷಯದ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿಡಿ.ಶೇಖರ್‌ ಅವರು - ಚಿತ್ರದುರ್ಗದ ಹೊಸದುರ್ಗ ತಾಲ್ಲೂಕಿನ ವಾಣಿ ವಿಲಾಸ ಸಾಗರದ ಹಿನ್ನೀರು ಮುಳುಗಡೆ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಮಾಡದಕೆರೆ, ಮತ್ತೋಡು ಮತ್ತು ಶ್ರೀರಾಂಪುರ ಹೋಬಳಿಗಳ ಸಂಪರ್ಕಕ್ಕೆ ಅವಶ್ಯವಿರುವ ಸೇತುವೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಕುರಿತು ಮಾನ್ಯ ಬೃಹತ್‌ ಮತ್ತು ಮಧ್ಯಮ ನೀರಾವರಿ ಸಚಿವರ ಗಮನ ಸೆಳೆಯುವುದು. | ಎಸ್‌. ಮೂರ್ತಿ | ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 13ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ನಾಲ್ಕನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ನಾಲ್ಕನೇ ಪಟ್ಟ 2. ವಿತ್ತೀಯ ಕಾರ್ಯಕಲಾಪಗಳು ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018-19ನೇ ಸಾಲಿನ ಪೂರಕ ಅಂದಾಜುಗಳ (ಮೊದಲನೇ ಕಂತನ್ನು) ಮಂಡಿಸುವುದು. ಆ) 2018-19ನೇ ಸಾಲಿನ ರಾಜ್ಯ ಹಣಕಾಸಿನ ಮಧ್ಯ ವಾರ್ಷಿಕ ಪರಿಶೀಲನಾ ವರದಿಯನ್ನು ಮಂಡಿಸುವುದು. 3. ವರದಿಗಳನ್ನೊಪ್ಪಿಸುವುದು 1. ಶ್ರೀ ಎಂ. ಕೃಷ್ಣಾರೆಡ್ಡಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಸದಸ್ಯರುಗಳ ಖಾಸಗಿ ವಿಧೇಯಕಗಳ ಮತ್ತು ನಿರ್ಣಯಗಳ ಸಮಿತಿ) ಅವರು 2018-19ನೇ ಸಾಲಿನ ಸದಸ್ಯರುಗಳ ಖಾಸಗಿ ವಿಧೇಯಕಗಳ ಮತ್ತು ನಿರ್ಣಯಗಳ ಸಮಿತಿಯ ಮೊದಲನೆಯ ವರದಿಯನ್ನೊಪ್ಪಿಸುವುದು. ಒಡಿ! -: 2 :- 2. ಶ್ರೀ ಎನ್‌.ಎ. ಹ್ಯಾರಿಸ್‌ (ಅಧ್ಯಕ್ಷರು, ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ) ಅವರು - ಅ) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರ್ಕಾರ ರೂಪಿಸಿರುವ ಯೋಜನೆ/ಕಾರ್ಯಕ್ರಮಗಳು ಹಾಗೂ ಕರ್ನಾಟಕ ರಾಜ್ಯ ವಕ್ಸ್‌ ಮಂಡಳಿಯಲ್ಲಿನ ವಕ್ಸ್‌ ಆಸ್ತಿಗಳ ಕುರಿತಾದ ಮಧ್ಯಂತರ ವರದಿಯನ್ನೊಪ್ಪಿಸುವುದು. ಆ) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಬರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಪದವಿ ಪೂರ್ವ ಕಾಲೇಜುಗಳ ಕಾರ್ಯ ಚಟುವಟಿಕೆ ಕುರಿತಾದ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿದ ವತಿಯಿಂದ ಈ ಸಮುದಾಯದವರ ಅಭಿವೃದ್ದಿಗಾಗಿ ಸರ್ಕಾರ ರೂಪಿಸಿರುವ ಯೋಜನೆ/ಕಾರ್ಯಕ್ರಮಗಳ ಕುರಿತಾದ ಮಧ್ಯಂತರ ವರದಿಯನ್ನೊಪ್ಪಿಸುವುದು. 3. ಶ್ರೀ ಎ.ಟಿ. ರಾಮಸ್ವಾಮಿ (ಅಧ್ಯಕ್ಷರು, ಕರ್ನಾಟಕ ವಿಧಾನ ಸಭೆಯ ಸರ್ಕಾರಿ ಭರವಸೆಗಳ ಸಮಿತಿ) ಅವರು 2018-19ನೇ ಸಾಲಿನ ಸರ್ಕಾರಿ ಭರವಸೆಗಳ ಸಮಿತಿಯ ಮೊದಲನೆಯ ವರದಿಯನ್ನೊಪ್ಪಿಸುವುದು. 4. ಅರ್ಜಿಗಳನ್ನೊಪ್ಪಿಸುವುದು ಶ್ರೀ ಎಂ. ಕೃಷ್ಣಾರೆಡ್ಡಿ, (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಗಳನ್ನು ಒಪ್ಪಿಸುವುದು: 1) ರಾಮನಗರ ಜಿಲ್ಲೆ, ಮಾಗಡಿ ತಾಲ್ಲೂಕು, ತಿಪ್ಪಸ೦ದ್ರ ಹೋಬಳಿಯ ಗ೦ಗೋನಹಳ್ಳಿ ಗ್ರಾಮಕ್ಕೆ ಸೇರಿದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸಾಗುವಳಿ ಮಾಡುತ್ತಿರುವುದನ್ನು ತೆರವುಗೊಳಿಸುವ 2) ಚಿಕ್ಕಬಳ್ಳಾಪುರ ಜಿಲ್ಲೆಯ, ಕಾಗತಿ ಗ್ರಾಮ ಪಂಚಾಯಿತಿಗೆ ಸೇರಿದ ಬೈರೆಡ್ಡಿಹಳ್ಳಿ ಗ್ರಾಮದ ಸರ್ವೆ ನಂ.14ರಲ್ಲಿನ ಜಾಗವನ್ನು ಕಾಗತಿ ಗ್ರಾಮಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವ ಬಗ್ಗೆ. Bs 3) 4) ೨) 6) 7) 8) 9) 10) 11) 12) 13) ಇ: 3.2- ಬಾಗಲಕೋಟೆ ಜಿಲ್ಲೆಯ, ಹುನಗುಂದ ತಾಲ್ಲೂಕಿನ ಇಳಕಲ್‌ ಗ್ರಾಮೀಣ ಪೊಲೀಸ್‌ ಠಾಣೆಯ ಸಿ.ಪಿ.ಐ. ಪಿ.ಎಸ್‌.ಐ. ಹಾಗೂ ಪೊಲೀಸ್‌ ಪೇದೆಗಳು ಅಕ್ರಮ ಗಣಿಗಾರಿಕೆ, ಸುಳ್ಳು ಪ್ರಕರಣಗಳನ್ನು ದಾಖಲಿಸಿ ಅಕ್ರಮ ದಂಧೆ ನಡೆಸುತ್ತಿದ್ದು, ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ. ಚಿಕ್ಕಬಳ್ಳಾಪುರ ಜಿಲ್ಲೆ, ಗೌರಿಬಿದನೂರು ತಾಲ್ಲೂಕಿನ, ನಗರಸಬೆಯ ವ್ಯಾಪ್ತಿಗೆ ಬರುವ ಪರಿಶಿಷ್ಟ ಜಾತಿಯವರ, ಸ್ಮಶಾನ ಜಾಗವನ್ನು ನಿವೇಶನವನ್ನಾಗಿ ಮಾರ್ಪಡಿಸಿ ಮಾರಾಟ ಮಾಡಿರುವ ಬೆ೦ಗಳೂರು ನಗರದ ಎಲೆಕ್ಟ್ರಾನಿಕ್ಸ್‌ ಸಿಟಿ ಕೋನಪ್ಪನ ಅಗ್ರಹಾರ ಪಂಚಾಯಿತಿ ವ್ಯಾಪ್ತಿಯ ಶಾಂತಿಪುರದ ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ ಪಕ್ಕದಲ್ಲಿರುವ ರಸ್ತೆಗೆ ಡಾಂಬರೀಕರಣ ಹಾಗೂ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಬಗ್ಗೆ. ಕೊಡಗು ಜಿಲ್ಲೆಯ ಹೆರಿಟೇಜ್‌ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಕುರಿತು. ಮಡಿಕೇರಿ ಮತ್ತು ಕುಶಾಲನಗರದಲ್ಲಿ ಒಳಚರಂಡಿ ಕಾಮಗಾರಿ ಕಳಪೆಯಾಗಿರುವ ಕುರಿತು. ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕಿನಲ್ಲಿರುವ ಆಶ್ರಯ ಮನೆಗಳ ಬಿಲ್‌ ಪಾವತಿ ವಿಳಂಬ ಹಾಗೂ ಮನೆಗಳನ್ನು ಬ್ಲಾಕ್‌ ಮಾಡಿರುವ ಕುರಿತು. ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲ್ಲೂಕಿನ ಕಸಬ ಟೌನ್‌ ಸರ್ವೆ ನಂ.128ರಲ್ಲಿ ಸರ್ಕಾರಿ ರಸ್ತೆಯ ಅಕ್ಕ-ಪಕ್ಕದಲ್ಲಿ ಮತ್ತು ಕನ್ಸರ್ವೆನ್ಸಿ ಜಾಗವನ್ನು ಒತ್ತುವರಿ ಮಾಡಿ ನಿರ್ಮಾಣ ಮಾಡುತ್ತಿರುವ ಕಟ್ಟಡಗಳನ್ನು ತೆರವುಗೊಳಿಸುವ ಕುರಿತು. ಬೆ೦ಗಳೂರು ನಗರ ವ್ಯಾಪ್ತಿಯ ಸೂರ್ಯನಗರದಲ್ಲಿ ಹಂಚಿಕೆಯಾದ ನಿವೇಶನಗಳಿಗೆ 05 ವರ್ಷ ಪೂರ್ಣಗೊಂಡಿದ್ದು, ಸದರಿ ಫಲಾನುಭವಿಗಳಿಗೆ ಶುದ್ಧ ಕ್ರಯ ಪತ್ರ ನೀಡುವ ಬಗ್ಗೆ. ಬೆಂಗಳೂರು ದಕ್ಷಿಣ ತಾಲ್ಲೂಕು ಕೆಂಗೇರಿ ಹೋಬಳಿಯ ಕುಂಬಳಗೋಡು ಗ್ರಾಮ ಪಂಚಾಯಿತಿಯಲ್ಲಿನ ಸರ್ಕಾರಿ ಜಮೀನುಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿರುವ ಕುರಿತು. ಚಿಂತಾಮಣಿ ತಾಲ್ಲೂಕು, ಮುರುಗಮಲ್ಲಾ ಹೋಬಳಿಯ ಮುಗಲಮರಿ ಗ್ರಾಮಕ್ಕೆ ಸೇರಿದ ಕೆಲವು ಸರ್ವೆ ನಂಬರುಗಳಿಗೆ ಒಳಪಟ್ಟಿರುವ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಉಳಿಮೆ ಮಾಡಿಕೊಂಡು ಅಕ್ಕ-ಪಕ್ಕದ ಜಮೀನುದಾರರಿಗೆ ದಾರಿ ಬಿಡದೆ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ. ಅಂಗವಿಕಲರ ಸಾಧನ ಸಲಕರಣೆ ಖರೀದಿಯಲ್ಲಿ ಇಲಾಖೆಯ ನಿರ್ದೇಶಕರು 32 ಕೋಟಿ ರೂ. ಭ್ರಷ್ಟಾಚಾರವೆಸಗಿದ್ದು ಹಾಗೂ ಅಕ್ರಮ ನೇಮಕಾತಿ ಮಾಡಿಕೊ೦ಡು ಮುಂಬಡ್ತಿ ನೀಡಿರುವುದನ್ನು ರದ್ದುಪಡಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ. ಎಂಡ್ಡ/., - 4 ;- 5. ಶಾಸನ ರಚನೆ 1. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಬಂಡೆಪ್ಪ ಖಾಶೆಂಪೂರ (ಮಾನ್ಯ ಸಹಕಾರ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಯಣ ಪರಿಹಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಜಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಶ್ರೀ ಶಿವಾನಂದ ಎಸ್‌.ಪಾಟೀಲ (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಜೀವರಕ್ಷಕ ಮತ್ತು ವೈದ್ಯಕೀಯ ವೃತ್ತಿನಿರತರ (ತುರ್ತು ಸನ್ನಿವೇಶಗಳಲ್ಲಿ ರಕ್ಷಣೆ ಮತ್ತು ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಕೆ.ಎಂ.ಶಿವಲಿಂಗೇಗೌಡ, ಕೆ.ಎಸ್‌.ಲಿಂಗೇಶ್‌ ಮತ್ತು ಸಿ.ಎನ್‌.ಬಾಲಕೃಷ್ಣ ಇವರುಗಳು - ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಸಕಲೇಶಪುರ, ಬೇಲೂರು ಮತ್ತು ಅರಸೀಕೆರೆ. ತಾಲ್ಲೂಕುಗಳಲ್ಲಿನ ರೈತರಿಗೆ ಪರಿಹಾರ ನೀಡುವಲ್ಲಿ ಎಳಂಬವಾಗುತ್ತಿದ್ದು ಯೋಜನೆಯನ್ನು ತ್ವರಿತಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. Ba 2) 3) 4) 1) 2) -: ಈ ;- ಶ್ರೀಯುತರುಗಳಾದ ಗೋವಿಂದ.ಎಂ.ಕಾರಜೋಳ, ಎಂ.ಪಿ.ರೇಣುಕಾಚಾರ್ಯ ಮತ್ತು ಕಳಕಪ್ಪ ಗುರುಶಾಂತಪ್ಪ ಬಂಡಿ ಇವರುಗಳು - ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲ್ಲೂಕುಗಳಲ್ಲಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಸಂಬಂಧ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ` ಶ್ರೀಯುತರುಗಳಾದ ಜೆ.ಸಿ.ಮಾಧುಸ್ವಾಮಿ, ಅರಗ ಜ್ಞಾನೇಂದ್ರ ಮತ್ತು ಎಸ್‌.ಕುಮಾರ ಬಂಗಾರಪ್ಪ ಇವರುಗಳು - ರಾಜ್ಯದಲ್ಲಿ ಭೂ ಅಭಿವೃದ್ಧಿ ಬ್ಯಾಂಕುಗಳು ತೀವ್ರ ದುಸ್ಥಿತಿಯಲ್ಲಿದ್ದು ಕಾರ್ಯ ಮಾಡುವ ಸ್ಥಿತಿಯಲ್ಲಿ ಇಲ್ಲದೇ ಇರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಬಿ.ಎಸ್‌.ಯಡಿಯೂರಪ್ಪ, ಗೋವಿಂದ.ಎಂ.ಕಾರಜೋಳ, ಜಗದೀಶ್‌ ಶೆಟ್ಟರ್‌ ಮತ್ತಿತರರು - ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರಗಾಲದಿಂದ ರೈತರು ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ ಹಾಗೂ ಸರ್ಕಾರದ ಉತ್ತರ. 7. ಗಮನ ಸೆಳೆಯುವ ಸೂಚನೆಗಳು ಶ್ರೀ ದೊಡ್ಡನಗೌಡರ ಮಹಾಂತೇಶ ಬಸವಂತರಾಯ್‌ ಅವರು - ಕಿತ್ತೂರನ್ನು ತಾಲ್ಲೂಕು ಕೇಂದ್ರವಾಗಿ ಘೋಷಣೆ ಮಾಡಿ, ಸುಮಾರು 7 ವರ್ಷ ಕಳೆದರೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಣ ನೀಡದೇ ಇರುವುದರಿಂದ ಅಲ್ಲಿನ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್‌ ನೀಡುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಕೆ.ಪೂರ್ಣಿಮಾ ಮತ್ತು ಶ್ರೀ ಜೆ.ಸಿ.ಮಾಧುಸ್ವಾಮಿ ಅವರು - ತೆಂಗಿನ ಬೆಳೆಯು ಮಳೆಯ ಅಭಾವದಿಂದ / ವಿವಿಧ ರೋಗಗಳಿಂದ ನಾಶವಾಗುತ್ತಿದ್ದು, ಒಂದು ಗಿಡಕ್ಕೆ ರೂ.400/- ರಂತೆ ಪರಿಹಾರ ಮೊತ್ತ ನೀಡಲು ಪ್ರಸ್ತಾಪವಿದ್ದು, ಸದರಿ ಪರಿಹಾರ ಮೊತ್ತವು ಅವೈಜ್ಞಾನಿಕವಾಗಿರುವುದರಿಂದ ಅದನ್ನು ಪರಿಷ್ಕರಿಸಿ ಹೆಚ್ಚಿಸುವ ಬಗ್ಗೆ ಮಾನ್ಯ ತೋಟಗಾರಿಕಾ ಸಚಿವರ ಗಮನ ಸೆಳೆಯುವುದು. ಜಡಿ ಸ್ಯ 3) 4) 5) 6) 7) 8) -:6:- ಶ್ರೀಮತಿ ಲಕ್ಷ್ಮೀ ಆರ್‌.ಹೆಬ್ಬಾಳ್ಕರ್‌ ಅವರು - ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಲಗಾ, ಕೊಂಡಸಕೊಪ್ಪ, ಬಸ್ತವಾಡ, ಕಮಕಾರಕಟ್ಟ ಹಾಗೂ ರಕ್ಕಸಕೊಪ್ಪ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಇರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಟಿ.ರವಿ ಹಾಗೂ ಶ್ರೀ ಬೆಳ್ಳಿಪ್ರಕಾಶ್‌ ಇವರುಗಳು - ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯು ಸಮರ್ಪಕವಾಗಿ ಅನುಷ್ಟಾನವಾಗದೇ ಇರುವುದು ಹಾಗೂ ಆ ಯೋಜನೆಯಲ್ಲಿನ ಮಾರ್ಗಸೂಚಿಯಲ್ಲಿ ಕೆಲವೊಂದು ಬದಲಾವಣೆ ತರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಎ. ಹ್ಯಾರೀಸ್‌ ಅವರು - ರಾಜ್ಯದಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಹಲವಾರು ಲೋಪದೋಷಗಳಿದ್ದು, ಅದರಲ್ಲೂ ವಿಶೇಷವಾಗಿ ವಿದೇಶಗಳಲ್ಲಿ ನೆಲೆಸಿದ ನಂತರ ದೇಶಕ್ಕೆ ಹಿಂದಿರುಗುವವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಹೆಚ್ಚು ತೊಂದರೆ ಅನುಭವಿಸುತ್ತಿದ್ದು, ನೈಜ ಭಾರತೀಯ ವಾಸಿಗಳು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆಗೊಳಿಸುವ ಪ್ರಕ್ರಿಯೆಯನ್ನು ಸರಳಗೊಳಿಸುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಟಿ.ರವಿ, ಶ್ರೀ ಎಸ್‌.ಸುರೇಶ್‌ ಕುಮಾರ್‌ ಮತ್ತು ಶ್ರೀ ಪ್ರೀತಮ್‌ಗೌಡ ಇವರುಗಳು - ಕೆ.ಎಸ್‌.ಆರ್‌.ಪಿ. ಐ.ಆರ್‌.ಬಿ. ಮತ್ತು ಕೆ.ಎಸ್‌.ಐ.ಎಸ್‌.ಎಫ್‌. ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಂತಿಮ ಆಯ್ಕೆ ಪಟ್ಟಿಯನ್ನು 2014ನೇ ಸಾಲಿನಲ್ಲಿ ಪ್ರಕಟಿಸಿದ್ದು ಆಯ್ಕೆಗೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳು ಹಾಗೂ ನೆಟ್‌ ಪರೀಕ್ಷೆಗಳನ್ನು ಒಂದೇ ದಿನ ಅಂದರೆ ದಿನಾಂಕ: 16.12.2018ರಂದು ನಡೆಸಲು ನಿಗದಿಪಡಿಸಿರುವುದರಿಂದ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿರುವ ವಿಷಯದ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ.ಶೇಖರ್‌ ಅವರು - ಚಿತ್ರದುರ್ಗದ ಹೊಸದುರ್ಗ ತಾಲ್ಲೂಕಿನ ವಾಣಿ ವಿಲಾಸ ಸಾಗರದ ಹಿನ್ನೀರು ಮುಳುಗಡೆ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಮಾಡದಕೆರೆ, ಮತ್ತೋಡು ಮತ್ತು ಶ್ರೀರಾಂಪುರ ಹೋಬಳಿಗಳ ಸಂಪರ್ಕಕ್ಕೆ ಅವಶ್ಯವಿರುವ ಸೇತುವೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಕುರಿತು ಮಾನ್ಯ ಬೃಹತ್‌ ಮತ್ತು ಮಧ್ಯಮ ನೀರಾವರಿ ಸಚಿವರ ಗಮನ ಸೆಳೆಯುವುದು. * ೫/.. -: 7 ;- 9) ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿನ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ವಸತಿಗೆ ಗುರುಭವನಗಳಿಲ್ಲದೇ ಇರುವುದರಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. j 10) ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು - ರಾಜ್ಯದಲ್ಲಿ ಖಾತಾ ಬದಲಾವಣೆ, ಮನೆ ನಂಬರ್‌ ಪಡೆದುಕೊಳ್ಳುವುದು ಮುಂತಾದ ಕಾರ್ಯಗಳಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆ ಪರಿಹರಿಸುವ ಸಂಬಂಧ ಸರ್ಕಾರದಿಂದ ಹೊರಡಿಸಲಾದ ಸರಳೀಕೃತ ಆದೇಶವು ತಂತ್ರಾಂಶದಲ್ಲಿ ಲಭ್ಯವಿಲ್ಲದೇ ಇ-ಸ್ವತ್ತಿನ ಸಮಸ್ಯೆ ಉಂಟಾಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. 11) ಶ್ರೀ ವಿ. ಸುನೀಲ್‌ ಕುಮಾರ್‌ ಅವರು - 2017-18ರ ಆಯವ್ಯಯದಲ್ಲಿ ಘೋಷಿಸಿರುವಂತೆ ವಿಧಾನ 1) 2) 3) ಸಭಾ ಕ್ಷೇತ್ರವಾರು 5 ಗ್ರಾಮಗಳನ್ನು “ಮಾದರಿ ವಿದ್ಯುತ್‌ ಗ್ರಾಮ” ಗಳನ್ನಾಗಿ ಪರಿವರ್ತಿಸಲು ಉದ್ದೇಶಿಸಿರುವಂತೆ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಗ್ರಾಮಗಳನ್ನು “ಮಾದರಿ ವಿದ್ಯುತ್‌ ಗ್ರಾಮ” ಗಳನ್ನಾಗಿ ಪರಿವರ್ತಿಸಲು ಇದುವರೆಗೆ ಕ್ರಮ ಕೈಗೊಳ್ಳದೇ ಇರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 8. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಬೋಪಯ್ಯ ಕೆ.ಜಿ. ಇವರು “ಸಾಲ ಮನ್ನಾ ಯೋಜನೆ” ಕುರಿತು ದಿನಾಂಕ: 12.12.2918 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 35(1354)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಮತ್ತು ಶ್ರೀಮತಿ ಕೆ. ಪೂರ್ಣಿಮ ಇವರುಗಳು- ಚಿತ್ರದುರ್ಗ ಜಿಲ್ಲೆಯಲ್ಲಿ ಅಕ್ರಮ ಮರಳು ಹಾಗೂ ಕಲ್ಲು ಗಣಿ ಗುತ್ತಿಗೆಗಳನ್ನು ತಡೆಯುವುದರ ಜೊತೆಗೆ ಸ್ಥಳೀಯವಾಗಿ ಪಟ್ಟಾ ಜಮೀನು, ಹಳ್ಳ-ಕುಂಟೆಗಳಲ್ಲಿ ಲಭ್ಯವಾಗುವ ಮರಳನ್ನು ಮರು ಮಾರಾಟ ಮಾಡಲು ಅವಕಾಶ ನೀಡದೇ ಸರ್ಕಾರಿ ಕಾಮಗಾರಿಗಳಿಗೆ ಬಳಸಲು ಅನುಮತಿ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಈ. ತುಕರಾ೦ ಇವರು - ಚಿತ್ರದುರ್ಗ, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ 2011ರಿಂದ 2018ರವರೆಗೆ ಕ್ರೋಢೀಕರಿಸಿರುವ ಒಟ್ಟು ಎಸ್‌.ಪಿ.ವಿ. (ಕೆ.ಎಂ.ಎ.ಆರ್‌.ಸಿ.) ಮೊತ್ತದ ವಿವರಗಳ ಬಗ್ಗೆ ಹಾಗೂ ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನ ಸಮಿತಿಯ ವತಿಯಿಂದ ಗಣಿ ಬಾಧಿತ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. *8/.. ಇ: 8;- 4) ಶ್ರೀ ಎ.ಎಸ್‌. ಜಯರಾಮ್‌ (ಮಸಾಲಾ ಜಯರಾಮ್‌) ಇವರು -ತುರುವೇಕೆರೆ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಹೊಸ ವಿದೇಶಿ ಕಳೆ (ಆಂಬ್ರೋಸಿಯ ಪ್ಲಿಲೋಸ್ಟೇಕಿಯ) ಹರಡಿರುವುದರಿಂದ ಅಲ್ಲಿನ ವು ಕೃಷಿ / ತೋಟಗಾರಿಕೆ ಬೆಳೆಗಳು ನಾಶವಾಗುತ್ತಿದ್ದು ರೈತರು ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ವಿಷಯಕ್ಕೆ ಸಂಬಂಧಪಟ್ಟಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 9. ಖಾಸಗಿ ಸದಸ್ಯರ ಕಾರ್ಯಕಲಾಪಗಳು ನಿರ್ಣಯ ಶ್ರೀ ಅಭಯ್‌ ಪಾಟೀಲ್‌ ಅವರು ಈ ಕೆಳಕಂಡ ನಿರ್ಣಯಗಳನ್ನು ಮಂಡಿಸುವುದು: 1) 2) “ ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ಪರಿಸರದಲ್ಲಿ ಹಲವಾರು ಶೈಕ್ಷಣಿಕ ವಿದ್ಯಾ ಸಂಸ್ಥೆಗಳು ಇದ್ದು, ಇಲ್ಲಿ ಹೆಚ್ಚು ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗಿದ್ದು, ಉದ್ಯೋಗವನ್ನು ಅರಸಿ ಇತರ ರಾಜ್ಯಗಳಿಗೆ ವಲಸೆ ಹೋಗುತ್ತಿರುವುದನ್ನು ತಪ್ಪಿಸಲು ಹಾಗೂ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಬೆಳಗಾವಿಯಲ್ಲಿ ಒಂದು ಬೃಹತ್‌ ಪ್ರಮಾಣದ ಐಟಿ ಪಾರ್ಕ್‌ನ್ನು ಸ್ಥಾಪಿಸುವುದು ಅವಶ್ಯಕವಾಗಿದ್ದು, ರಾಷ್ಟ್ರೀಯ ಹೆದ್ದಾರಿ ಸಂಖ್ಯೆ:4 ಕೈ ಹೊಂದಿಕೊಂಡಿರುವ ಬೆಳಗಾವಿ ಗ್ರಾಮದ ಸರ್ವೇ ನಂ.1304 ರಿಂದ 1349 ರವರೆಗೆ ಇರುವ ಸುಮಾರು 744 ಎಕರೆ 34 ಗುಂಟೆಯಷ್ಟು ಜಮೀನು ರಾಜ್ಯ ಸರ್ಕಾರಕ್ಕೆ ಸೇರಿದ್ದು, ಈ ಸ್ಥಳದಲ್ಲಿ ಬೃಹತ್‌ ಪ್ರಮಾಣದ ಐಟಿ ಪಾರ್ಕ್‌ನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಈ ಸದನವು ಒತ್ತಾಯಿಸುತ್ತದೆ.” “ನಮ್ಮ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿರುವ ಗಣ್ಯ ವ್ಯಕ್ತಿಗಳ ಹಾಗೂ ಅವರ ಐತಿಹಾಸಿಕ ಸ್ಮಾರಕಗಳನ್ನು ನಿರ್ಮಿಸುವ ಮುಖಾಂತರ ಇಂದಿನ ಯುವ ಪೀಳಿಗೆಗೆ ಅದನ್ನು ಪರಿಚಯಿಸುವುದು ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಥರಿಸಿಕೊಳ್ಳುವುದು ಈ ಸಂದರ್ಭದಲ್ಲಿ ಅತ್ಯಂತ ಅವಶ್ಯಕವಾಗಿರುತ್ತದೆ. ಆದ್ದರಿಂದ ಈ ವೀರಯೋಧರುಗಳ ಜೀವನ ಚರಿತ್ರೆಗಳನ್ನು ಮಾದರಿ ರೂಪದಲ್ಲಿ ಸ್ಥಾಪಿಸುವ, ವಿಜ್ಞಾನಿಗಳ ಮತ್ತು ಸ್ವತಂತ್ರ ಭಾರತಕ್ಕೆ ಹೋರಾಡಿದ ಮಹಾನ್‌ ವ್ಯಕ್ತಿಗಳ ಜನ್ಮಸ್ಥಳ, ಕರ್ಮಭೂಮಿ, ಜೀವನ ಚರಿತ್ರೆ ಹಾಗೂ ಸ್ಮಾರಕಗಳ ಪ್ರತಿರೂಪತೆಯ ಪಳೆಯುಳಿಕೆಗಳನ್ನು ಒಂದೇ ಪರಿಸರದಲ್ಲಿ ಸ್ಥಾಪಿಸುವುದರಿಂದ ಇಂದಿನ ಯುವಕರಲ್ಲಿ ದೇಶಾಭಿಮಾನವನ್ನು ಹೆಚ್ಚಿಸುವುದರ ಜೊತೆಗೆ ಉತ್ತರ ಕರ್ನಾಟಕದ ಭಾಗದಲ್ಲಿ ಬೆಳಗಾವಿಯನ್ನು ಮಾದರಿ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ದಿಪಡಿಸಲು ಅವಕಾಶವಾಗುವುದರಿಂದ ಬೆಳಗಾವಿ ತಾಲ್ಲೂಕಿನ ಮಚ್ಚೆ ಗ್ರಾಮದ ಸರ್ವೇ ನಂ.559, 560, 561 ಹಾಗೂ 583ರಲ್ಲಿರುವ ಸುಮಾರು 317 ಎಕರೆ ಸರ್ಕಾರಿ ಜಮೀನಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಂಯುಕ್ತ ಅನುದಾನದಲ್ಲಿ ಐತಿಹಾಸಿಕ ಸ್ಮಾರಕಗಳ ಮಾದರಿಗಳನ್ನು (ರಿಫ್ಲಿಕಾಗಳನ್ನು) ನಿರ್ಮಿಸಬೇಕೆಂದು ಈ ಸದನವು ಒತ್ತಾಯಿಸುತ್ತದೆ.” ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 14ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 11.09 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಐದನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಐದನೇ ಪಟ್ಟಿ 2. ಶಾಸನ ರಚನೆ I. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತು ಅಂಗೀಕರಿಸುವುದು 1. ಶ್ರೀ ಹೆಚ್‌.ಡಿ. ಕುಮಾರಸ್ಥಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2/ .. -: 2 ;- 3. ಶ್ರೀ ಆರ್‌.ವಿ. ದೇಶಪಾಂಡೆ (ಮಾನ್ಯ ಕಂದಾಯ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4, ಶ್ರೀ ಬಂಡೆಪ್ಪ ಖಾಶೆಂಪೂರ (ಮಾನ್ಯ ಸಹಕಾರ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಯಣ ಪರಿಹಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5. ಶ್ರೀ ಪ್ರಿಯಾಂಕ ಖರ್ಗೆ (ಮಾನ್ಯ ಸಮಾಜ ಕಲ್ಯಾಣ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ಶ್ರೀ ಸಿ. ಪುಟ್ಟರಂಗಶೆಟ್ಟಿ (ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ (ತಿದ್ದುಪಡಿ) | ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕಂದು ಸೂಚಿಸುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಕೆ.ಎಂ.ಶಿವಲಿಂಗೇಗೌಡ, ಕೆ.ಎಸ್‌.ಲಿಂಗೇಶ್‌ ಮತ್ತು ಸಿ.ಎನ್‌.ಬಾಲಕೃಷ್ಣ ಇವರುಗಳು - ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಸಕಲೇಶಪುರ, ಬೇಲೂರು ಮತ್ತು ಅರಸೀಕೆರೆ ತಾಲ್ಲೂಕುಗಳಲ್ಲಿನ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದ್ದು ಯೋಜನೆಯನ್ನು ತ್ವರಿತಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಎ 3/ .. 2) 3) 1) 2) 3) -: 3 :- ಶ್ರೀಯುತರುಗಳಾದ ಗೋವಿಂದ.ಎಂ.ಕಾರಜೋಳ, ಎಂ.ಪಿ.ರೇಣುಕಾಚಾರ್ಯ ಮತ್ತು ಕಳಕಪ್ಪ ಗುರುಶಾಂತಪ್ಪ ಬಂಡಿ ಇವರುಗಳು - ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲ್ಲೂಕುಗಳಲ್ಲಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಸಂಬಂಧ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಜೆ.ಸಿ.ಮಾಧುಸ್ಥಾಮಿ, ಅರಗ ಜ್ಞಾನೇಂದ್ರ ಮತ್ತು ಎಸ್‌.ಕುಮಾರ ಬಂಗಾರಪ್ಪ ಇವರುಗಳು - ರಾಜ್ಯದಲ್ಲಿ ಭೂ ಅಭಿವೃದ್ಧಿ ಬ್ಯಾಂಕುಗಳು ತೀವ್ರ ದುಸ್ಥಿತಿಯಲ್ಲಿದ್ದು ಕಾರ್ಯನಿರ್ವಹಣೆ ಮಾಡುವ ಸ್ಥಿತಿಯಲ್ಲಿ ಇಲ್ಲದೇ ಇರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 4. ಗಮನ ಸೆಳೆಯುವ ಸೂಚನೆಗಳು ಶ್ರೀ ದೊಡ್ಡನಗೌಡರ ಮಹಾಂತೇಶ ಬಸವಂತರಾಯ್‌ ಅವರು - ಕಿತ್ತೂರನ್ನು ತಾಲ್ಲೂಕು ಕೇ೦ದ್ರವಾಗಿ ಘೋಷಣೆ ಮಾಡಿ, ಸುಮಾರು 7 ವರ್ಷ ಕಳೆದರೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಣ ನೀಡದೇ ಇರುವುದರಿಂದ ಅಲ್ಲಿನ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್‌ ನೀಡುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಕೆ.ಪೂರ್ಣಿಮಾ ಮತ್ತು ಶ್ರೀ ಜೆ.ಸಿಮಾಧುಸ್ವಾಮಿ ಅವರು - ತೆಂಗಿನ ಬೆಳೆಯು ಮಳೆಯ ಅಭಾವದಿಂದ / ವಿವಿಧ ರೋಗಗಳಿಂದ ನಾಶವಾಗುತ್ತಿದ್ದು, ಒಂದು ಗಿಡಕ್ಕೆ ರೂ.400/- ರಂತೆ ಪರಿಹಾರ ಮೊತ್ತ ನೀಡಲು ಪ್ರಸ್ತಾಪವಿದ್ದು, ಸದರಿ ಪರಿಹಾರ ಮೊತ್ತವು ಅವೈಜ್ಞಾನಿಕವಾಗಿರುವುದರಿ೦ದ ಅದನ್ನು ಪರಿಷ್ಕರಿಸಿ ಹೆಚ್ಚಿಸುವ ಬಗ್ಗೆ ಮಾನ್ಯ ತೋಟಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಲಕ್ಷ್ಮೀ ಆರ್‌.ಹೆಬ್ಬಾಳ್ಕರ್‌ ಅವರು - ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಲಗಾ, ಕೊಂಡಸಕೊಪ್ಪ, ಬಸ್ತವಾಡ, ಕಮಕಾರಕಟ್ಟಿ ಹಾಗೂ ರಕ್ಕಸಕೊಪ್ಪ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಇರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. .4/., 4) 5) 6) 7) 8) ೬; 4. ;- ಶ್ರೀ ಸಿ.ಟಿ.ರವಿ ಹಾಗೂ ಶ್ರೀ ಬೆಳ್ಳಿಪ್ರಕಾಶ್‌ ಇವರುಗಳು - ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯು ಸಮರ್ಪಕವಾಗಿ ಅನುಷ್ಟಾನವಾಗದೇ ಇರುವುದು ಹಾಗೂ ಆ ಯೋಜನೆಯಲ್ಲಿನ ಮಾರ್ಗಸೂಚಿಯಲ್ಲಿ ಕೆಲವೊಂದು ಬದಲಾವಣೆ ತರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಎ. ಹ್ಯಾರೀಸ್‌ ಅವರು - ರಾಜ್ಯದಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಹಲವಾರು ಲೋಪದೋಷಗಳಿದ್ದು, ಅದರಲ್ಲೂ ವಿಶೇಷವಾಗಿ ವಿದೇಶಗಳಲ್ಲಿ ನೆಲೆಸಿದ ನಂತರ ದೇಶಕ್ಕೆ ಹಿಂದಿರುಗುವವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಹೆಚ್ಚು ತೊಂದರೆ ಅನುಭವಿಸುತ್ತಿದ್ದು, ನೈಜ ಭಾರತೀಯ ವಾಸಿಗಳು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆಗೊಳಿಸುವ ಪ್ರಕ್ರಿಯೆಯನ್ನು ಸರಳಗೊಳಿಸುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಟಿ.ರವಿ, ಶ್ರೀ ಎಸ್‌.ಸುರೇಶ್‌ ಕುಮಾರ್‌ ಮತ್ತು ಶ್ರೀ ಪ್ರೀತಮ್‌ಗೌಡ ಇವರುಗಳು - ಕೆ.ಎಸ್‌.ಆರ್‌.ಪಿ. ಐ.ಆರ್‌.ಬಿ. ಮತ್ತು ಕೆ.ಎಸ್‌.ಐ.ಎಸ್‌.ಎಫ್‌. ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಂತಿಮ ಆಯ್ಕೆ ಪಟ್ಟಿಯನ್ನು 2014ನೇ ಸಾಲಿನಲ್ಲಿ ಪ್ರಕಟಿಸಿದ್ದು ಆಯ್ಕೆಗೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳು ಹಾಗೂ ನೆಟ್‌ ಪರೀಕ್ಷೆಗಳನ್ನು ಒಂದೇ ದಿನ ಅಂದರೆ ದಿನಾಂಕ: 16.12.2018ರಂದು ನಡೆಸಲು ನಿಗದಿಪಡಿಸಿರುವುದರಿ೦ದ ಸಾವಿರಾರು ಎದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿರುವ ವಿಷಯದ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿಡಿ.ಶೇಖರ್‌ ಅವರು - ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ವಾಣಿ ವಿಲಾಸ ಸಾಗರದ ಹಿನ್ನೀರು ಮುಳುಗಡೆ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಮಾಡದಕೆರೆ, ಮತ್ತೋಡು ಮತ್ತು ಶ್ರೀರಾಂಪುರ ಹೋಬಳಿಗಳ ಸಂಪರ್ಕಕ್ಕೆ ಅವಶ್ಯವಿರುವ ಸೇತುವೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಕುರಿತು ಮಾನ್ಯ ಬೃಹತ್‌ ಮತ್ತು ಮಧ್ಯಮ ನೀರಾವರಿ ಸಚಿವರ ಗಮನ ಸೆಳೆಯುವುದು. » 5/ .. 9) 10) 11) 12) 13) ಇ ಈ5:;- ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿನ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ವಸತಿಗೆ ಗುರುಭವನಗಳಿಲ್ಲದೇ ಇರುವುದರಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು - ರಾಜ್ಯದಲ್ಲಿ ಖಾತಾ ಬದಲಾವಣೆ, ಮನೆ ನಂಬರ್‌ ಪಡೆದುಕೊಳ್ಳುವುದು ಮುಂತಾದ ಕಾರ್ಯಗಳಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆ ಪರಿಹರಿಸುವ ಸಂಬಂಧ ಸರ್ಕಾರದಿಂದ ಹೊರಡಿಸಲಾದ ಸರಳೀಕೃತ ಆದೇಶವು ತಂತ್ರಾಂಶದಲ್ಲಿ ಲಭ್ಯವಿಲ್ಲದೇ ಇ-ಸ್ಪತ್ತಿನ ಸಮಸ್ಯೆ ಉಂಟಾಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ವಿ. ಸುನೀಲ್‌ ಕುಮಾರ್‌ ಅವರು - 2017-18ರ ಆಯವ್ಯಯದಲ್ಲಿ ಘೋಷಿಸಿರುವಂತೆ ವಿಧಾನ ಸಭಾ ಕ್ಷೇತ್ರವಾರು 5 ಗ್ರಾಮಗಳನ್ನು “ಮಾದರಿ ವಿದ್ಯುತ್‌ ಗ್ರಾಮ” ಗಳನ್ನಾಗಿ ಪರಿವರ್ತಿಸಲು ಉದ್ದೇಶಿಸಿರುವಂತೆ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಗ್ರಾಮಗಳನ್ನು “ಮಾದರಿ ವಿದ್ಯುತ್‌ ಗ್ರಾಮ” ಗಳನ್ನಾಗಿ ಪರಿವರ್ತಿಸಲು ಇದುವರೆಗೆ ಕ್ರಮ ಕೈಗೊಳ್ಳದೇ ಇರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ಕೊಳ್ಳೇಗಾಲ ನಗರಸಭೆಯ ವಿವಿಧ ವಾರ್ಡ್‌ಗಳ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ಅನಧಿಕೃತ ಬಡಾವಣೆಗಳಲ್ಲಿನ ನಿವೇಶನಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವ ಸಂಬಂಧ ಲೋಕಾಯುಕ್ತ ತನಿಖೆ ಪ್ರಗತಿಯಲ್ಲಿರುವುದರಿಂದ ಕೊಳ್ಳೇಗಾಲ ನಗರಸಭಾ ವ್ಯಾಪ್ತಿಯಲ್ಲಿ ಆಸ್ತಿ ವರ್ಗಾವಣೆ ಮುಂತಾದ ವ್ಯಾಪಾರ ವಹಿವಾಟು ಸ್ಥಗಿತಗೊಂಡಿರುವುದರ ಜೊತೆಗೆ ಸರ್ಕಾರದ ವಸತಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗದೇ ಇರುವ ಬಗ್ಗೆ ಮಾನ್ಯ ಪೌರಾಡಳಿತ, ಸ್ಥಳೀಯ ಸಂಸ್ಥೆಗಳು ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಡಾ: ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಅವರು - ರಾಜ್ಯದಲ್ಲಿ ಬಸ್‌ ಪಾಸ್‌ ಹೊಂದಿರುವ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಸಾರಿಗೆ ಸಚಿವರ ಗಮನ ಸೆಳೆಯುವುದು. °° 6/ .. 14) 15) 16) 17) 1) 2) ಇ: 6 :- ಶ್ರೀ ಕೆಮಹದೇವ ಅವರು - ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ-ಮೆಟ್ರಿಕ್‌ ಮೂಲಕ ಪಡಿತರ ಪಡೆಯಬೇಕಾಗಿದ್ದು ಕೃಷಿಯಂತಹ ಶ್ರಮದ ಕೆಲಸದಲ್ಲಿ ತೊಡಗಿರುವ ರೈತರ ಬೆರಳಿನ ರೇಖೆಗಳು ಸವೆದಿರುವುದರಿಂದ ಬಯೋಮೆಟ್ರಿಕ್‌ ನೀಡುವ ಸಮಯದಲ್ಲಿ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳು, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್‌ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಎಸ್‌. ಸುರೇಶ್‌ ಅವರು - ತರೀಕೆರೆ ತಾಲ್ಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿರುವ ವಿವರ ಹಾಗೂ ಕಾಮಗಾರಿಗಳ ಪ್ರಗತಿಗೆ ಸಂಬಂಧಿಸಿದಂತೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಜಗದೀಶ್‌ ಶೆಟ್ಟರ್‌ ಮತ್ತು ಅರವಿಂದ ಬೆಲ್ಲದ್‌ ಅವರು - ಅಂಬೇಡ್ಕರ್‌ ವಸತಿ ಯೋಜನೆಯಲ್ಲಿ ಹಿಂದುಳಿದ ಬಡ ಜನರಿಗೆ ಮನೆ ಕಟ್ಟಲು ಹಣವನ್ನು ಬಿಡುಗಡೆ ಮಾಡದೇ ಇರುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಸ್‌.ನಿರಂಜನ್‌ ಕುಮಾರ್‌ ಅವರು - ಗುಂಡ್ಲುಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಆಲಂಬೂರು ಏತ ನೀರಾವರಿ ಯೋಜನೆಯ 3ನೇ ಹಂತದಲ್ಲಿರುವ ಉತ್ತೂರು ಕೆರೆಯಿಂದ ಗುಂಡ್ಲುಪೇಟೆ ಮತ್ತು ಚಾಮರಾಜನಗರ ತಾಲ್ಲೂಕಿನ ವಿವಿಧ ಕೆರೆಗಳಿಗೆ ನೀರು ತುಂಬಿಸುವುದಕ್ಕೆ ಸಂಬಂಧಪಟ್ಟ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಸಚಿವರ ಗಮನ ಸೆಳೆಯುವುದು. 5. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಬೋಪಯ್ಯ ಕೆ.ಜಿ. ಇವರು “ಸಾಲ ಮನ್ನಾ ಯೋಜನೆ” ಕುರಿತು ದಿನಾಂಕ: 12.12.2018 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ; 35(1354)ಕ್ಕೆ . ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಈ. ತುಕರಾಂ ಇವರು - ಚಿತ್ರದುರ್ಗ, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ 201ರಿಂದ 2018ರವರೆಗೆ ಕ್ರೋಢೀಕರಿಸಿರುವ ಒಟ್ಟು ಎಸ್‌.ಪಿ.ವಿ. (ಕೆ.ಎಂ.ಎ.ಆರ್‌.ಸಿ.) ಮೊತ್ತದ ವಿವರಗಳ ಬಗ್ಗೆ ಹಾಗೂ ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನ ಸಮಿತಿಯ ವತಿಯಿಂದ ಗಣಿ ಬಾಧಿತ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ನ [1 3) 4) 7 :- ಶ್ರೀ ಎ.ಎಸ್‌. ಜಯರಾಮ್‌ (ಮಸಾಲಾ ಜಯರಾಮ್‌) ಇವರು - ತುರುವೇಕೆರೆ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಹೊಸ ವಿದೇಶಿ ಕಳೆ (ಆಂಬ್ರೋಸಿಯ ಪ್ಲಿಲೋಸ್ಟೇಕಿಯ) ಹರಡಿರುವುದರಿ೦ದ ಅಲ್ಲಿನ ಕೃಷಿ / ತೋಟಗಾರಿಕೆ ಬೆಳೆಗಳು ನಾಶವಾಗುತ್ತಿದ್ದು ರೈತರು ಆರ್ಥಿಕ ಸ೦ಕಷ್ಟಕ್ಕೊಳಗಾಗಿರುವ ವಿಷಯಕ್ಕೆ ಸಂಬಂಧಪಟ್ಟಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎಸ್‌.ಎ.ರಾಮದಾಸ್‌ ಇವರು “ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದ ಅನುಷ್ಠಾನ” ಕುರಿತು ದಿನಾಂಕ: 13.12.2018 ರಂದು ಸದನದಲ್ಲಿ ಉತ್ತರಿಸುವ 4ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 60(941ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http:/ /kla.kar.nic.in/assembly/lob/lob.htm - ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 17ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಸಂತಾಪ ಸೂಚನೆ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಆರನೇ ಪಟ್ಟಿ ಆ) ತಡೆಹಿಡಿಯಲಾದ ಪ್ರಶ್ನೆ:- ದಿನಾಂಕ: 10.12.2018ರ ಒಂದನೇ ಪಟ್ಟಿಯಿಂದ : ಗಣಿ ಮತ್ತು ಭೂ ವಿಜ್ಞಾನ ತಡೆಹಿಡಿಯಲಾದ ಶ್ರೀ ಗೂಳಿಹಟ್ಟಿ ಡಿ.ಶೇಖರ್‌ ಹಾಗೂ ಮುಜರಾಯಿ ಸಚಿವರು ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ.4(34) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಆರನೇ ಪಟ್ಟಿ 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು . ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು 31ನೇ ಮಾರ್ಚ್‌, 2017ಕ್ಕೆ ಕೊನೆಗೊಂಡ ವರ್ಷಕ್ಕೆ ನೀಡಿರುವ ಈ ಕೆಳಕಂಡ ವರದಿಗಳನ್ನು ಸಭೆಯ ಮುಂದಿಡುವುದು: 1) ನಗರ ಸ್ಥಳೀಯ ಸಂಸ್ಥೆಗಳಲ್ಲಿ ಘನತ್ಯಾಜ್ಯ ನಿರ್ವಹಣೆಯ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನಾ ವರದಿ (2018ನೇ ವರ್ಷದ ವರದಿ ಸಂಖ್ಯೆ-4). 2) ಸರ್ಕಾರಿ ಭೂಮಿ ಮಂಜೂರಾತಿ, ಗುತ್ತಿಗೆ, ಒತ್ತುವರಿಗಳ ತೆರವುಗೊಳಿಸುವಿಕೆ ಹಾಗೂ ಅಕ್ರಮ ಹಿಡುವಳಿಗಳನ್ನು ಸಕ್ರಮಗೊಳಿಸುವಿಕೆಗಳ ವರದಿ (2018ನೇ ವರ್ಷದ ವರದಿ ಸಂಖ್ಯೆ-5). .2/ .. ಇ 2:- ಕ್ಷಿ ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸಿವಿಲ್‌ ಸೇವೆಗಳ (ನೇಮಕಾತಿಯ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆಯ ಕಾರ್ಯವಿಧಾನ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಂಡೆಪ್ಪ ಖಾಶೆಂಪೂರ (ಮಾನ್ಯ ಸಹಕಾರ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಯಣ ಪರಿಹಾರ ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ಎಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಪ್ರಿಯಾಂಕ ಖರ್ಗೆ (ಮಾನ್ಯ ಸಮಾಜ ಕಲ್ಯಾಣ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿ೦ದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 1 3/ -ಃ 3 ;- 3. ಶ್ರೀ ಸಿ. ಪುಟ್ಟರಂಗಶೆಟ್ಟಿ (ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು) ಅವರು:- 1) 2) 3) 4) ೨) ಅ) 2018ನೇ ಸಾಲಿನ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಕೆ.ಎಂ.ಶಿವಲಿಂಗೇಗೌಡ, ಕೆ.ಎಸ್‌.ಲಿಂಗೇಶ್‌ ಮತ್ತು ಸಿ.ಎನ್‌.ಬಾಲಕೃಷ್ಣ ಇವರುಗಳು - ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಸಕಲೇಶಪುರ, ಬೇಲೂರು ಮತ್ತು ಅರಸೀಕೆರೆ ತಾಲ್ಲೂಕುಗಳಲ್ಲಿನ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದ್ದು ಯೋಜನೆಯನ್ನು ತ್ವರಿತಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಗೋವಿಂದ.ಎಂ.ಕಾರಜೋಳ, ಎಂ.ಪಿ.ರೇಣುಕಾಚಾರ್ಯ ಮತ್ತು ಕಳಕಪ್ಪ ಗುರುಶಾಂತಪ್ಪ ಬಂಡಿ ಇವರುಗಳು - ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲ್ಲೂಕುಗಳಲ್ಲಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಸಂಬಂಧ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಜೆ.ಸಿ.ಮಾಧುಸ್ಥಾಮಿ, ಅರಗ ಜ್ಞಾನೇಂದ್ರ ಮತ್ತು ಎಸ್‌.ಕುಮಾರ ಬಂಗಾರಪ್ಪ ಇವರುಗಳು - ರಾಜ್ಯದಲ್ಲಿ ಭೂ ಅಭಿವೃದ್ಧಿ ಬ್ಯಾಂಕುಗಳು ತೀವ್ರ ದುಸ್ಥಿತಿಯಲ್ಲಿದ್ದು ಕಾರ್ಯನಿರ್ವಹಣೆ ಮಾಡುವ ಸ್ಥಿತಿಯಲ್ಲಿ ಇಲ್ಲದೇ ಇರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಆರ್‌. ಅಶೋಕ್‌, ಅರವಿಂದ ಲಿಂಬಾವಳಿ ಮತ್ತು ವಿ. ಸೋಮಣ್ಣ ಇವರುಗಳು - ಬೆಂಗಳೂರಿನಲ್ಲಿ ಪ್ರತಿರ್ಷ 5 ಲಕ್ಷಕ್ಕೂ ಹೆಚ್ಚು ವಾಹನಗಳು ಹೊಸದಾಗಿ ನೋಂದಣಿಯಾಗುತ್ತಿರುವುದರಿಂದ ಉಂಟಾಗುತ್ತಿರುವ ಸಂಚಾರ ದಟ್ಟಣೆಯನ್ನು ತಡೆಯಲು ಯಾವುದೇ ಪೂರಕ ಯೋಜನೆಗಳನ್ನು ಸರ್ಕಾರದ ವತಿಯಿಂದ ಕೈಗೊಂಡಿಲ್ಲದಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಬಿ.ಎಸ್‌.ಯಡಿಯೂರಪ್ಪ ಗೋವಿಂದ.ಎಂ.ಕಾರಜೋಳ, ಜಗದೀಶ್‌ ಶೆಟ್ಟರ್‌ ಮತ್ತಿತರರು - ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರಗಾಲದಿಂದ ರೈತರು ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ಡೈ ,, 2) 3) 4) 5) - 4 :- 6. ಗಮನ ಸೆಳೆಯುವ ಸೂಚನೆಗಳು ಶ್ರೀ ದೊಡ್ಡನಗೌಡರ ಮಹಾಂತೇಶ ಬಸವಂತರಾಯ್‌ ಅವರು - ಕಿತ್ತೂರನ್ನು ತಾಲ್ಲೂಕು ಕೇಂದ್ರವಾಗಿ ಘೋಷಣೆ ಮಾಡಿ, ಸುಮಾರು 7 ವರ್ಷ ಕಳೆದರೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಣ ನೀಡದೇ ಇರುವುದರಿಂದ ಅಲ್ಲಿನ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್‌ ನೀಡುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಕೆ.ಪೂರ್ಣಿಮಾ ಮತ್ತು ಶ್ರೀ ಜೆ.ಸಿ ಮಾಧುಸ್ಸಾಮಿ ಅವರು - ತೆಂಗಿನ ಬೆಳೆಯು ಮಳೆಯ ಅಭಾವದಿಂದ / ವಿವಿಧ ರೋಗಗಳಿಂದ ನಾಶವಾಗುತ್ತಿದ್ದು, ಒಂದು ಗಿಡಕ್ಕೆ ರೂ.400/- ರಂತೆ ಪರಿಹಾರ ಮೊತ್ತ ನೀಡಲು ಪ್ರಸ್ತಾಪವಿದ್ದು, ಸದರಿ ಪರಿಹಾರ ಮೊತ್ತವು ಅವೈಜ್ಞಾನಿಕವಾಗಿರುವುದರಿಂದ ಅದನ್ನು ತಿ ಹೆಚ್ಚಿಸುವ ಬಗ್ಗೆ ಮಾನ್ಯ ತೋಟಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಲಕ್ಷಿ ವ ಆರ್‌.ಹೆಬ್ಬಾಳ್ಕರ್‌ ಅವರು - ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಲಗಾ, ಕೊಂಡಸಕೊಪ್ಪ, ಬಸ್ತವಾಡ, ಕಮಕಾರಕಟ್ಟಿ ಹಾಗೂ ರಕ್ಕಸಕೊಪ್ಪ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಇರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಜಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಟಿ.ರವಿ ಹಾಗೂ ಶ್ರೀ ಬೆಳ್ಳಿಪ್ರಕಾಶ್‌ ಇವರುಗಳು - ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯು ಸಮರ್ಪಕವಾಗಿ ಅನುಷ್ಟಾನವಾಗದೇ ಇರುವುದು ಹಾಗೂ ಆ ಯೋಜನೆಯಲ್ಲಿನ ಮಾರ್ಗಸೂಚಿಯಲ್ಲಿ ಕೆಲವೊಂದು ಬದಲಾವಣೆ ತರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಟಿ.ರವಿ, ಶ್ರೀ ಎಸ್‌.ಸುರೇಶ್‌ ಕುಮಾರ್‌ ಮತ್ತು ಶ್ರೀ ಪ್ರೀತಮ್‌ಗೌಡ ಇವರುಗಳು - ಕೆ.ಎಸ್‌.ಆರ್‌.ಪಿ. ಐ.ಆರ್‌.ಬಿ. ಮತ್ತು ಕೆ.ಎಸ್‌.ಐ.ಎಸ್‌.ಎಫ್‌. ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಂತಿಮ ಆಯ್ಕೆ ಪಟ್ಟಿಯನ್ನು 2014ನೇ ಸಾಲಿನಲ್ಲಿ ಪ್ರಕಟಿಸಿದ್ದು ಆಯ್ಕೆಗೊಂಡಿರುವ ಅಭ್ಯರ್ಥಿಗಳಿಗೆ ಮ ಆದೇಶವನ್ನು ನೀಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. BL 6) 7) 8) 9) 10) 11) -25:- ಶ್ರೀ ಗೂಳಿಹಟ್ಟಡಿ.ಶೇಖರ್‌ ಅವರು - ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ವಾಣಿ ವಿಲಾಸ ಸಾಗರದ ಹಿನ್ನೀರು ಮುಳುಗಡೆ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಮಾಡದಕೆರೆ, ಮತ್ತೋಡು ಮತ್ತು ಶ್ರೀರಾಂಪುರ ಹೋಬಳಿಗಳ ಸಂಪರ್ಕಕ್ಕೆ ಅವಶ್ಯವಿರುವ ಸೇತುವೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಕುರಿತು ಮಾನ್ಯ ಬೃಹತ್‌ ಮತ್ತು ಮಧ್ಯಮ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿನ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ವಸತಿಗೆ ಗುರುಭವನಗಳಿಲ್ಲದೇ ಇರುವುದರಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು - ರಾಜ್ಯದಲ್ಲಿ ಖಾತಾ ಬದಲಾವಣೆ, ಮನೆ ನಂಬರ್‌ ಪಡೆದುಕೊಳ್ಳುವುದು ಮುಂತಾದ ಕಾರ್ಯಗಳಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆ ಪರಿಹರಿಸುವ ಸಂಬಂಧ ಸರ್ಕಾರದಿಂದ ಹೊರಡಿಸಲಾದ ಸರಳೀಕೃತ ಆದೇಶವು ತಂತ್ರಾಂಶದಲ್ಲಿ ಲಭ್ಯವಿಲ್ಲದೇ ಇ-ಸ್ವತ್ತಿನ ಸಮಸ್ಯೆ ಉಂಟಾಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ೇ ವಿ. ಸುನೀಲ್‌ ಕುಮಾರ್‌ ಅವರು - 2017-18ರ ಆಯವ್ಯಯದಲ್ಲಿ ಘೋಷಿಸಿರುವಂತೆ ವಿಧಾನ ಸಭಾ ಕ್ಷೇತ್ರವಾರು 5 ಗ್ರಾಮಗಳನ್ನು “ಮಾದರಿ ವಿದ್ಯುತ್‌ ಗ್ರಾಮ” ಗಳನ್ನಾಗಿ ಪರಿವರ್ತಿಸಲು ಉದ್ದೇಶಿಸಿರುವಂತೆ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಗ್ರಾಮಗಳನ್ನು “ಮಾದರಿ ವಿದ್ಯುತ್‌ ಗ್ರಾಮ” ಗಳನ್ನಾಗಿ ಪರಿವರ್ತಿಸಲು ಇದುವರೆಗೆ ಕ್ರಮ ಕೈಗೊಳ್ಳದೇ ಇರುವ ಬಗ್ಗೆ ಮಾನ್ಯ ತ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ಕೊಳ್ಳೇಗಾಲ ನಗರಸಭೆಯ ವಿವಿಧ ವಾರ್ಡ್‌ಗಳ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ಅನಧಿಕೃತ ಬಡಾವಣೆಗಳಲ್ಲಿನ ನಿವೇಶನಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವ ಸಂಬಂಧ ಲೋಕಾಯುಕ್ತ ತನಿಖೆ ಪ್ರಗತಿಯಲ್ಲಿರುವುದರಿಂದ ಕೊಳ್ಳೇಗಾಲ ನಗರಸಭಾ ವ್ಯಾಪ್ತಿಯಲ್ಲಿ ಆಸ್ತಿ ವರ್ಗಾವಣೆ ಮುಂತಾದ ವ್ಯಾಪಾರ ವಹಿವಾಟು ಸ್ಥಗಿತಗೊಂಡಿರುವುದರ ಜೊತೆಗೆ ಸರ್ಕಾರದ ವಸತಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗದೇ ಇರುವ ಬಗ್ಗೆ ಮಾನ್ಯ ಪೌರಾಡಳಿತ, ಸ್ಥಳೀಯ ಸಂಸ್ಥೆಗಳು ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಡಾ: ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಅವರು - ರಾಜ್ಯದಲ್ಲಿ ಬಸ್‌ ಪಾಸ್‌ ಹೊಂದಿರುವ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಸಾರಿಗೆ ಸಚಿವರ ಗಮನ ಸೆಳೆಯುವುದು. . 6/ .. 12) 13) -: 6:- ಶ್ರೀ ಕೆಮಹದೇವ ಅವರು - ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ-ಮೆಟ್ರಿಕ್‌ ಮೂಲಕ ಪಡಿತರ ಪಡೆಯಬೇಕಾಗಿದ್ದು ಕೃಷಿಯಂತಹ ಶ್ರಮದ ಕೆಲಸದಲ್ಲಿ ತೊಡಗಿರುವ ರೈತರ ಬೆರಳಿನ ರೇಖೆಗಳು ಸವೆದಿರುವುದರಿಂದ ಬಯೋಮೆಟ್ರಿಕ್‌ ನೀಡುವ ಸಮಯದಲ್ಲಿ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳು, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್‌ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಎಸ್‌. ಸುರೇಶ್‌ ಅವರು - ತರೀಕೆರೆ ತಾಲ್ಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿರುವ ವಿವರ ಹಾಗೂ ಕಾಮಗಾರಿಗಳ ಪ್ರಗತಿಗೆ ಸಂಬಂಧಿಸಿದಂತೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ 14) 15) 16) 17) 18) ಸೆಳೆಯುವುದು. ಶ್ರೀ ಜಗದೀಶ್‌ ಶೆಟ್ಟರ್‌ ಮತ್ತು ಶ್ರೀ ಅರವಿಂದ ಬೆಲ್ಲದ್‌ ಅವರು - ಅಂಬೇಡ್ಕರ್‌ ವಸತಿ ಯೋಜನೆಯಲ್ಲಿ ಹಿಂದುಳಿದ ಬಡ ಜನರಿಗೆ ಮನೆ ಕಟ್ಟಲು ಹಣವನ್ನು ಬಿಡುಗಡೆ ಮಾಡದೇ ಇರುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಸ್‌. ನಿರಂಜನ್‌ ಕುಮಾರ್‌ ಅವರು - ಗುಂಡ್ಲುಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಆಲಂಬೂರು ಏತ ನೀರಾವರಿ ಯೋಜನೆಯ 3ನೇ ಹಂತದಲ್ಲಿರುವ ಉತ್ತೂರು ಕೆರೆಯಿಂದ ಗುಂಡ್ಲುಪೇಟೆ ಮತ್ತು ಚಾಮರಾಜನಗರ ತಾಲ್ಲೂಕಿನ ವಿವಿಧ ಕೆರೆಗಳಿಗೆ ನೀರು ತುಂಬಿಸುವುದಕ್ಕೆ ಸಂಬಂಧಪಟ್ಟ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ಶಿವನಗೌಡ ನಾಯಕ ಅವರು - ದೇವದುರ್ಗ ತಾಲ್ಲೂಕಿನ ಫಲಕನಮರಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯು ಪೂರ್ಣಗೊಳ್ಳದೇ ಇರುವುದರಿಂದ ಆ ಭಾಗದ ಜನರು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚವರ ಗಮನ ಸೆಳೆಯುವುದು. ಡಾ: ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕಿನಲ್ಲಿ ಕಳೆದ 3-4 ವರ್ಷಗಳಿಂದ ಎಂ.ಸಿ.ಎಫ್‌ ಮ್ಯಾಲಿಗ್ಗೆಂಟ್‌ ಕ್ಯಾಟರಲ್‌ ಫೀವರ್‌ ರೋಗದಿಂದ ದನಕರುಗಳು ಸಾವನ್ನಪ್ಪುತ್ತಿರುವ ಬಗ್ಗೆ ಮಾನ್ಯ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಹೊಸದುರ್ಗ ತಾಲ್ಲೂಕಿನ ಶ್ರೀ ಗವೀರಂಗನಾಥಸ್ವಾಮಿ ದೇವಸ್ಥಾನದಲ್ಲಿನ ಪ್ರಾಚೀನ ನಾಣ್ಯಗಳನ್ನು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಮಾರಾಟ ಮಾಡಿರುವುದು ಹಾಗೂ ದೇವಸ್ಥಾನದ ಸುತ್ತುಮುತ್ತ ಮುಜರಾಯಿ ಇಲಾಖೆಯ ಜಾಗದಲ್ಲಿ ಅಂಗಡಿ ಹಾಗೂ ಸಮುದಾಯ ಭವನಗಳನ್ನು ನಿರ್ಮಿಸಿರುವುದರ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವರ ಗಮನ ಸೆಳೆಯುವುದು. oe 7/ 7: 19) ಶ್ರೀ ಕೆ.ವೈನಂಜೇಗೌಡ ಅವರು - ರಾಜ್ಯದ 14 ಜಿಲ್ಲಾ ಸಹಕಾರಿ ಹಾಲು ಒಕ್ಕೂಟಗಳಲ್ಲಿ ಹಾಲು ಉತ್ಪಾದನೆ ಇಳಿಕೆಯಾಗಿದ್ದು ಹಾಲಿನ ಉತ್ಪಾದನೆ ಹೆಚ್ಚಿಸಲು ವಿಶೇಷ ಪ್ಯಾಕೇಜ್‌ ನೀಡುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. 7. ವಿಶೇಷ ಚರ್ಚೆ ಶ್ರೀ ಎ.ಟಿ.ರಾಮಸ್ಥಾಮಿ ರವರು ಬೆಂಗಳೂರು ದಕ್ಷಿಣ ತಾಲ್ಲೂಕಿನ ಬಿ.ಎಂ.ಕಾವಲು ಗ್ರಾಮದ ಸರ್ವೆ ನಂ.137ರಲ್ಲಿರುವ 310 ಎಕರೆ 18 ಗುಂಟೆ ಸರ್ಕಾರಿ ಜಾಗವನ್ನು ಅಕ್ರಮವಾಗಿ ಶ್ರೀ ಹರಿ ಖೋಡೆ ಕುಟುಂಬಕ್ಕೆ ಪರಭಾರೆಯಾಗುತ್ತಿರುವ ಕುರಿತು ದಿನಾ೦ಕ: 13.12.2018 ರಂದು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಚಾರದ ಬಗ್ಗೆ ವಿಶೇಷ ಚರ್ಚೆ. 1) 2) 3) 4) 5) 8. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಬೋಪಯ್ಯ ಕೆ.ಜಿ. ಇವರು “ಸಾಲ ಮನ್ನಾ ಯೋಜನೆ” ಕುರಿತು ದಿನಾಂಕ: 12.12.2018 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 35(1354ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಈ. ತುಕಾರಾಂ ಇವರು - ಚಿತ್ರದುರ್ಗ, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ 2011ರಿಂದ 2018ರವರೆಗೆ ಕ್ರೋಢೀಕರಿಸಿರುವ ಒಟ್ಟು ಎಸ್‌.ಪಿ.ವಿ. (ಕೆ.ಎ೦.ಎ.ಆರ್‌.ಸಿ.) ಮೊತ್ತದ ವಿವರಗಳ ಬಗ್ಗೆ ಹಾಗೂ ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನ ಸಮಿತಿಯ ವತಿಯಿಂದ ಗಣಿ ಬಾಧಿತ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಅರ್ಧ ಗ೦ಟೆ ಕಾಲ ಚರ್ಚಿಸುವುದು. ಶ್ರೀ ಎ.ಎಸ್‌. ಜಯರಾಮ್‌ (ಮಸಾಲಾ ಜಯರಾಮ್‌) ಇವರು - ತುರುವೇಕೆರೆ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಹೊಸ ವಿದೇಶಿ ಕಳೆ (ಆಂಬ್ರೋಸಿಯ ಪಿಲೋಸ್ಟೇಕಿಯ) ಹರಡಿರುವುದರಿಂದ ಅಲ್ಲಿನ ಕೃಷಿ / ತೋಟಗಾರಿಕೆ ಬೆಳೆಗಳು ನಾಶವಾಗುತ್ತಿದ್ದು ರೈತರು ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ವಿಷಯಕ್ಕೆ ಸಂಬಂಧಪಟ್ಟಂತೆ ಅರ್ಧ ಗಂಟಿ ಕಾಲ ಚರ್ಚಿಸುವುದು. ಶ್ರೀ ಎಸ್‌.ಎ.ರಾಮದಾಸ್‌ ಇವರು “ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದ ಅನುಷ್ಠಾನ” ಕುರಿತು ದಿನಾಂಕ: 13.12.2018 ರಂದು ಸದನದಲ್ಲಿ ಉತ್ತರಿಸುವ 4ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 60(94)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀಮತಿ ಅನಿತಾ ಕುಮಾರಸ್ವಾಮಿ, ಶ್ರೀ ಎ. ಮಂಜುನಾಥ್‌, ಡಾ: ಹೆಚ್‌.ಡಿ. ರಂಗನಾಥ್‌ ಮತ್ತು ಶ್ರೀ ಸಿ.ಎನ್‌. ಬಾಲಕೃಷ್ಣ, ಇವರುಗಳು ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ರೇಷ್ಮೆ ಮತ್ತು ಮಾವು ಬೆಳೆಗೆ ಸೂಕ್ತ ಬೆಲೆ ಸಿಗದೇ ರೈತರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. * ೫8/., ಎ8; 6) ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಆನಂದ ಈ ಚಂದ್ರಶೇಖರ ಮಾಮನಿ ಹಾಗೂ ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಇವರುಗಳು - ವಿಜಯಪುರ ಜಿಲ್ಲೆಯ ಇಂಡಿ, ನಾಗಠಾಣ ಮತ್ತು ಬಬಲೇಶ್ವರ ಮತಕ್ಷೇತದ ನೀರಾವರಿ ವಂಚಿತ 61 ಹಳ್ಳಿಗಳು ಶಾಶ್ವತ ಬರಗಾಲಕ್ಕೆ ತುತ್ತಾಗಿರುವುದರಿಂದ ಮುಳವಾಡ ಏತ ನೀರಾವರಿ 3ನೇ ಹಂತದಲ್ಲಿ ಲಭ್ಯವಿರುವ ನೀರನ್ನು ಬಳಸಿಕೊಂಡು ಶ್ರೀ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. 7) ಶ್ರೀ ಪ್ರತಾಪಗೌಡ ಪಾಟೀಲ್‌, ಶ್ರೀ ರಾಜಾ ವೆಂಕಟಪ್ಪ ನಾಯಕ, ಶ್ರೀ ಬಸವನಗೌಡ ದದ್ದಲ್‌ ಹಾಗೂ 8) ಡಾ. ಎಸ್‌. ಶಿವರಾಜ್‌ ಪಾಟೀಲ್‌ ಇವರುಗಳು - ತುಂಗಭದ್ರಾ ಜಲಾಶಯದ ಜ್ವಲಂತ ಸಮಸ್ಯೆಗಳು ಹಾಗೂ ಜಲಾಶಯದಲ್ಲಿನ ನೀರನ್ನು ಕಾಲುವೆಗಳಿಗೆ ನೀರು ಸರಬರಾಜು ಮಾಡುವುದರಲ್ಲಿನ ನಿರ್ಲಕ್ಷ್ಯದಿಂದಾಗಿ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಎರಡನೇ ಬೇಸಿಗೆ ಬೆಳೆಗೆ ನೀರಿನ ಕೊರತೆ ಉಂಟಾಗುತ್ತಿರುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎಂ.ಪಿ. ರೇಣುಕಾಚಾರ್ಯ; ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಸಿದ್ದು ಕೆ. ಸವದಿ, ಶ್ರೀ ಅಭಯ ಪಾಟೀಲ್‌, ಶ್ರೀ ನರಸಿಂಹ ನಾಯಕ (ರಾಜುಗೌಡ) ಮತ್ತು ಶ್ರೀ ದೊಡ್ಡನಗೌಡ ಜಿ. ಪಾಟೀಲ್‌; ಶ್ರೀ ಗೂಳಿಹಟ್ಟಿ ಡಿ.ಶೇಖರ್‌ ಮತ್ತು ಶ್ರೀಮತಿ ಕೆ.ಪೂರ್ಣಿಮ; ಶ್ರೀ ಲಾಲಾಜಿ ಆರ್‌ ಮೆಂಡನ್‌ ಹಾಗೂ ಶ್ರೀ ಕೆ.ರಘುಪತಿ ಭಟ್‌, ಶ್ರೀ ಡಿ.ವೇದವ್ಯಾಸ ಕಾಮತ್‌ ಮತ್ತು ಡಾ: ವೈ.ಭರತ್‌ ಶೆಟ್ಟಿ, ಇವರುಗಳು - ಹೊನ್ನಾಳಿ ತಾಲ್ಲೂಕಿನ ವಿವಿಧ ಮರಳು ಕ್ವಾರಿಗಳಲ್ಲಿ ದರ ವ್ಯತ್ಯಾಸದಿಂದ ಸಾರ್ವಜನಿಕರಿಗೆ ಮರಳಿನ ತೊಂದರೆ ಆಗುತ್ತಿರುವುದು; ರಾಜ್ಯಾದ್ಯಂತ ವ್ಯಾಪಿಸಿರುವ ಮರಳು ಮಾಫಿಯಾದಿಂದ ಮನೆ ನಿರ್ಮಾಣಕ್ಕೆ ಮರಳು ಸಿಗದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದು; ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಹಾಗೂ ಕಲ್ಲು ಗಣಿ ಗುತ್ತಿಗೆಗಳನ್ನು ತಡೆಯುವುದು ಮತ್ತು ಸ್ಥಳೀಯವಾಗಿ ಪಟ್ಟಾ ಜಮೀನು, ಹಳ್ಳ-ಕುಂಟೆಗಳಲ್ಲಿ ಲಭ್ಯವಾಗುವ ಮರಳನ್ನು ಮರು ಮಾರಾಟ ಮಾಡಲು ಅವಕಾಶ ನೀಡದೇ ಸರ್ಕಾರಿ ಕಾಮಗಾರಿಗಳಿಗೆ ಬಳಸಲು ಅನುಮತಿ ನೀಡುವುದು; ಕರಾವಳಿ ಜಿಲ್ಲೆಗಳಲ್ಲಿ ನದಿ ನೀರಿನಿಂದ ತೆಗೆಯುವ ಮರಳುಗಾರಿಕೆಗೆ ಉಂಟಾಗಿರುವ ಕಾನೂನು ತೊಡಕಿನಿಂದ ಸಾವಿರಾರು ಕೂಲಿ ಕಾರ್ಮಿಕರು ನಿರುದ್ಯೋಗಿಗಳಾಗಿರುವುದು ಹಾಗೂ ಉಡುಪಿ ಜಿಲ್ಲೆಯಲ್ಲಿ ಸಿ.ಆರ್‌.ಜೆಡ್‌ ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸುವುದು ಮುಂತಾದ ವಿಚಾರಗಳ ಬಗ್ಗೆ ಅರ್ಧ ಗಂಟಿ ಕಾಲ ಚರ್ಚಿಸುವುದು. ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http:/ /kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 18ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಏಳನೇ ಪಟ್ಟಿ ಆ) ತಡೆಹಿಡಿಯಲಾದ ಪ್ರಶ್ನೆ:- 1) ದಿನಾಂಕ: 11.12.2018ರ ಎರಡನೇ ಮಾನ್ಯ ಉನ್ನತ ಶಿಕ್ಷಣ ಸಚಿವರು ಪಟ್ಟಿಯಿಂದ ತಡೆಹಿಡಿಯಲಾದ ಶ್ರೀ ಜೆ.ಸಿ. ಮಾಧುಸ್ವಾಮಿ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ.21(204) 2) ದಿನಾಂಕ: 17.12.2018ರ ಆರನೇ ಮಾನ್ಯ ಕಾರ್ಮಿಕ ಸಚಿವರು ಪಟ್ಟಿಯಿಂದ ತಡೆಹಿಡಿಯಲಾದ ಶ್ರೀಮತಿ ರೂಪಾಲಿ ಸಂತೋಷ್‌ ನಾಯ್ಕ್‌ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 77(2018) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಏಳನೇ ಪಟ್ಟಿ 2. ವರದಿಗಳನ್ನೊಪ್ಪಿಸುವುದು 1) ಶ್ರೀ ಎಂ. ಕೃಷ್ಣಾರೆಡ್ಡಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಸದಸ್ಯರುಗಳ ಖಾಸಗಿ ವಿಧೇಯಕಗಳ ಮತ್ತು ನಿರ್ಣಯಗಳ ಸಮಿತಿ) ಅವರು 2018-19ನೇ ಸಾಲಿನ ಸದಸ್ಯರುಗಳ ಖಾಸಗಿ ವಿಧೇಯಕಗಳ ಮತ್ತು ನಿರ್ಣಯಗಳ ಸಮಿತಿಯ ಎರಡನೇ ವರದಿಯನ್ನೊಪ್ಪಿಸುವುದು. Re) ಇ: 2 ;- 2) ಶ್ರೀ ಹೆಚ್‌.ಕೆ. ಕುಮಾರಸ್ವಾಮಿ (ಅಧ್ಯಕ್ಷರು, ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ) ಅವರು 2018-19ನೇ ಸಾಲಿನ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಮೊದಲನೇ ವರದಿಯನ್ನೊಪ್ಪಿಸುವುದು. 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಪಟ್ಟಿಯ ರೀತ್ಯಾ 4. ವಿತ್ತೀಯ ಕಾರ್ಯಕಲಾಪಗಳು 2018-19ನೇ ಸಾಲಿನ ಪೂರಕ ಅಂದಾಜುಗಳ (ಮೊದಲನೇ ಕಂತು) ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. 5. ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ.3) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ' 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ3) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 1. 3/ .. ಇತಿ; 2. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸಿವಿಲ್‌ ಸೇವೆಗಳ (ನೇಮಕಾತಿಯ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆಯ ಕಾರ್ಯವಿಧಾನ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಶ್ರೀ ಬಂಡೆಪ್ಪ ಖಾಶೆಂಪೂರ (ಮಾನ್ಯ ಸಹಕಾರ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಯಣ ಪರಿಹಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5. ಶ್ರೀ ಪ್ರಿಯಾಂಕ ಖರ್ಗೆ (ಮಾನ್ಯ ಸಮಾಜ ಕಲ್ಯಾಣ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಬಿ.ಎಸ್‌.ಯಡಿಯೂರಪ್ಪ, ಗೋವಿಂದ.ಎಂ.ಕಾರಜೋಳ, ಜಗದೀಶ್‌ ಶೆಟ್ಟರ್‌ ಮತ್ತಿತರರು - ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರಗಾಲದಿಂದ ರೈತರು ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ~4/ 2) 3) 4) 1) 2) 3) -; 4 ;- ಶ್ರೀಯುತರುಗಳಾದ ಗೋವಿಂದ.ಎಂ.ಕಾರಜೋಳ, ಎಂ.ಪಿ.ರೇಣುಕಾಚಾರ್ಯ ಮತ್ತು ಕಳಕಪ್ಪ ಗುರುಶಾಂತಪ್ಪ ಬಂಡಿ ಇವರುಗಳು - ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲ್ಲೂಕುಗಳಲ್ಲಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಸಂಬಂಧ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌. ಹಾಲಪ್ಪ, ಎಂ.ಪಿ. ಕುಮಾರಸ್ವಾಮಿ, ಕೆ. ರಘುಪತಿ ಭಟ್‌, ಎ. ಸುನೀಲ್‌ ಕುಮಾರ್‌, ಡಿ. ವೇದವ್ಯಾಸ ಕಾಮತ್‌, ಎಸ್‌. ಅಂಗಾರ, ಲಾಲಾಜಿ ಆರ್‌. ಮೆಂಡನ್‌, ಎಂ.ಪಿ. ಅಪ್ಪಚ್ಚು ರಂಜನ್‌, ಅರಗ ಜ್ಞಾನೇಂದ್ರ ಮತ್ತು ಇತರರು - ಪಶ್ಚಿಮ ಘಟ್ಟದ ಮಲೆನಾಡಿನ ಕೆಲವು ತಾಲ್ಲೂಕುಗಳಲ್ಲಿ ಮನೆ ನಿರ್ಮಾಣ / ದುರಸ್ಥಿ, ರಸ್ತೆಗಳ ನಿರ್ಮಾಣ, ಕುಡಿಯವ ನೀರು ಪೂರೈಕೆಗೆ ಪೈಪ ೈನ್‌ ಅಳವಡಿಕೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅರಣ್ಯ ಕಾಯ್ದೆಯಿಂದ ಅಡ್ಡಿ ಉಂಟಾಗುತ್ತಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಸ್‌.ಈಶ್ವರಪ್ಪ, ಶ್ರೀ ವಿ.ಸುನೀಲ್‌ ಕುಮಾರ್‌ ಹಾಗೂ ಹೆಚ್‌.ಹಾಲಪ್ಪ ಇವರುಗಳು - ಕರ್ನಾಟಕ ರಾಜ್ಯ ಹಿ೦ದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಿರುವ ವರದಿಯನ್ನು ಸರ್ಕಾರವು ಬಿಡುಗಡೆ ಮಾಡದಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 7. ಗಮನ ಸೆಳೆಯುವ ಸೂಚನೆಗಳು ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಚಿನ್ನದಾಸರ್‌ ಸಮುದಾಯದವರಿಗೆ ಜಾತಿ ಪ್ರಮಾಣ ಪತ್ರವನ್ನು ವಿತರಿಸದಿರುವುದರಿಂದ ಅವರುಗಳು ಸರ್ಕಾರದ ಸೌಲಭ್ಯದಿಂದ ವಂಚಿತರಾಗಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ವಿ. ಸುನೀಲ್‌ ಕುಮಾರ್‌ ಅವರು - ರಾಜ್ಯದಲ್ಲಿ ಮಾದಕ ದ್ರವ್ಯದ ಸಾಗಾಟವನ್ನು ನಿಯಂತ್ರಿಸಲು ಕೈಗೊಂಡ ಕ್ರಮಗಳ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಆನಂದ ಸಿದ್ದು ನ್ಯಾಮಗೌಡ ಅವರು - ಜಮಖಂಡಿ ಮತಕ್ಷೇತ್ರದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಯಾಗಿರುವ 18 ಗ್ರಾಮಗಳ ಸಂತ್ರಸರುಗಳಿಗೆ ನಿರ್ಮಿಸಿರುವ ಪುನರ್ವಸತಿ ಕೇಂದ್ರಗಳನ್ನು ಬೇರೆ ಗ್ರಾಮ ಪಂಚಾಯ್ತಿಗೆ ಸೇರಿಸಿರುವುದರಿಂದ ಅಲ್ಲಿನ ಜನರಿಗೆ ಅಗುತ್ತಿರುವ ಅನಾನುಕೂಲಗಳನ್ನು ತಪ್ಪಿಸಲು ಅವುಗಳನ್ನು ಮೂಲ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. * 5/ .. 4) ೨) 6) 7) 8) 9) 5 ಶ್ರೀ ಎ. ಮಂಜುನಾಥ್‌ ಅವರು - ಮಾಗಡಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರಾಮನಗರ ತಾಲ್ಲೂಕು ಬಿಡದಿ ಹೋಬಳಿಯ ಭೈರಮಂಗಲ ಜಲಾಶಯದ ನೀರು ಕಲುಷಿತಗೊಂಡಿರುವುದರಿಂದ ಜನ ಮತ್ತು ಜಾನುವಾರುಗಳು ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಬಿ.ಸಿ. ನಾಗೇಶ್‌ ಅವರು - ಪ್ರವರ್ಗ-1(ಎ) ವರ್ಗಕ್ಕೆ ಸೇರಿದವರಿಗೆ ವರಮಾನದ ಮಿತಿಯನ್ನು ನಿಗದಿಪಡಿಸಿರುವುದರಿಂದ ಅವರುಗಳು ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಪಡೆಯಲು ಅಡಚಣೆಯಾಗಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎ. ರಾಮದಾಸ್‌ ಅವರು - ಕರ್ನಾಟಕದಲ್ಲಿ ವೈದ್ಯಕೀಯ ಪದವಿ ಪಡೆದಂತಹ ವಿದ್ಯಾರ್ಥಿಗಳಿಗೆ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸಿ ರೂಪಿಸಲಾಗಿರುವ ನಿಯಮವು ಪರಿಣಾಮಕಾರಿಯಾಗಿ ಅನುಷ್ಠಾನವಾಗದಿರುವ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಮಾಲೂರು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುಮಾರು 900 ಕಿ.ಮೀ. ಉದ್ದದ ಗ್ರಾಮೀಣ ರಸ್ತೆಗಳು ಹಾಳಾಗಿ ಸಾರ್ವಜನಿಕರು ಓಡಾಡಲು ಕಷ್ಟಕರವಾಗಿದ್ದು, ಆ ರಸ್ತೆಗಳ ಪೈಕಿ ಪ್ರಮುಖ ರಸ್ತೆಗಳನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಹರೀಶ್‌ ಪೂಂಜ ಅವರು - ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣದಡಿ ಜಮೀನು ಮಂಜೂರಾತಿದಾರರು ಪರಭಾರೆ ಅವಧಿ ಮುಗಿದ ನಂತರ ಜಮೀನುಗಳನ್ನು ಮಾರಾಟ ಮಾಡಬೇಕಾದ ಸಂದರ್ಭಗಳಲ್ಲಿ ಸರ್ಕಾರದ ಪೂರ್ವಾನುಮೋದನೆ ಪಡೆಯಬೇಕಾಗಿರುವುದರಿಂದ ಆಗುತ್ತಿರುವ ತೊಂದರೆಯ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಸೌಮ್ಯಾ ರೆಡ್ಡಿ ಅವರು - ರಾಜ್ಯದಲ್ಲಿ ಪ್ಲಾಸ್ಟಿಕ್‌ ಬ್ಯಾನ್‌ ಮಾಡಲು ಸರ್ಕಾರ ಆದೇಶ ಹೊರಡಿಸಿದ್ದರೂ ಪ್ಲಾಸ್ಟಿಕ್‌ ಬಳಕೆ ಮುಂದುವರೆದಿರುವ ಬಗ್ಗೆ ಮಾನ್ಯ ವಸತಿ ಮತ್ತು ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 10) ಶ್ರೀ ಸಿ.ಟಿ.ರವಿ, ಶ್ರೀ ಡಿ.ಎಸ್‌.ಸುರೇಶ್‌ ಮತ್ತು ಶ್ರೀ ಬೆಳ್ಳಿಪ್ರಕಾಶ್‌ ಅವರು ಚಿಕ್ಕಮಗಳೂರಿನಲ್ಲಿ ಹೊಸದಾಗಿ ಮೆಡಿಕಲ್‌ ಮತ್ತು ಇಂಜಿನಿಯರಿಂಗ್‌ ಕಾಲೇಜುಗಳನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾರಂಭಿಸುವ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. °° 6/ .. -: 6 ;- 1) ಡಾ: ಯತೀಂದ್ರ ಸಿದ್ಧರಾಮಯ್ಯ ಅವರು - ವರುಣಾ ಕ್ಷೇತ್ರದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕೈಗೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳು ಹಾಗೂ ತಾಂಡವಪುರ- ದಾಸನೂರು ಬಹುಗ್ರಾಮ ಯೋಜನೆಗಳ ಕುರಿತು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. 8. ವಿಶೇಷ ಚರ್ಚೆ 1) ಶ್ರೀ ಎ.ಟಿ.ರಾಮಸ್ವಾಮಿ ರವರು ಬೆಂಗಳೂರು ದಕ್ಷಿಣ ತಾಲ್ಲೂಕಿನ ಬಿ.ಎಂ.ಕಾವಲು ಗ್ರಾಮದ ಸರ್ವೆ ನಂ.137ರಲ್ಲಿರುವ 310 ಎಕರೆ 18 ಗುಂಟೆ ಸರ್ಕಾರಿ ಜಾಗವನ್ನು ಅಕ್ರಮವಾಗಿ ಶ್ರೀ ಹರಿ ಖೋಡೆ ಕುಟುಂಬಕ್ಕೆ ಪರಭಾರೆಯಾಗುತ್ತಿರುವ ಕುರಿತು ದಿನಾಂಕ: 13.12.2018 ರಂದು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಚಾರದ ಬಗ್ಗೆ ವಿಶೇಷ ಚರ್ಚೆ. 2) ಶ್ರೀ ಎಸ್‌.ಎ.ರಾಮದಾಸ್‌, ಎಸ್‌.ಸುರೇಶ್‌ ಕುಮಾರ್‌ ಮತ್ತು ಸಿ.ಟಿ.ರವಿ ರವರು ಕರ್ನಾಟಕ ರಾಜ್ಯ 1) 2) 3) ಮುಕ್ತ ವಿಶ್ವವಿದ್ಯಾಲಯದಲ್ಲಿ ಪ್ರವೇಶಾತಿ ಪಡೆದು ಪರೀಕ್ಷ ತೆಗೆದುಕೊಂಡರೂ ಅಂಕ ಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ ನೀಡದೇ ಇರುವ ವಿಚಾರದ ಬಗ್ಗೆ ವಿಶೇಷ ಚರ್ಚೆ. 9. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಬೋಪಯ್ಯ ಕೆ.ಜಿ. ಇವರು “ಸಾಲ ಮನ್ನಾ ಯೋಜನೆ” ಕುರಿತು ದಿನಾಂಕ: 12.12.2018 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 35(1354ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಈ. ತುಕರಾಂ ಇವರು - ಚಿತ್ರದುರ್ಗ, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ 2011ರಿಂದ 2018ರವರೆಗೆ ಕ್ರೋಢೀಕರಿಸಿರುವ ಒಟ್ಟು ಎಸ್‌.ಪಿ.ವಿ. (ಕೆ.ಎಂ.ಎ.ಆರ್‌.ಸಿ.) ಮೊತ್ತದ ವಿವರಗಳ ಬಗ್ಗೆ ಹಾಗೂ ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನ ಸಮಿತಿಯ ವತಿಯಿಂದ ಗಣಿ ಬಾಧಿತ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎ.ಎಸ್‌. ಜಯರಾಮ್‌ (ಮಸಾಲಾ ಜಯರಾಮ್‌) ಇವರು - ತುರುವೇಕೆರೆ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಹೊಸ ವಿದೇಶಿ ಕಳೆ (ಆಂಬ್ರೋಸಿಯ ಪ್ಲಿಲೋಸ್ಟೇಕಿಯ) ಹರಡಿರುವುದರಿಂದ ಅಲ್ಲಿನ ಕೃಷಿ / ತೋಟಗಾರಿಕೆ ಬೆಳೆಗಳು ನಾಶವಾಗುತ್ತಿದ್ದು ರೈತರು ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ವಿಷಯಕ್ಕೆ ಸಂಬಂಧಪಟ್ಟಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. Ts 4) ೨) 6) 7) 8) ಇ 7.:- ಶ್ರೀ ಎಸ್‌.ಎ.ರಾಮದಾಸ್‌ ಇವರು “ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದ ಅನುಷ್ಠಾನ” ಕುರಿತು ದಿನಾಂಕ: 13.12.2018 ರಂದು ಸದನದಲ್ಲಿ ಉತ್ತರಿಸುವ 4ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 60(941ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀಮತಿ ಅನಿತಾ ಕುಮಾರಸ್ವಾಮಿ, ಶ್ರೀ ಎ. ಮಂಜುನಾಥ್‌, ಡಾ: ಹೆಚ್‌.ಡಿ. ರಂಗನಾಥ್‌ ಮತ್ತು ಶ್ರೀ ಸಿ.ಎನ್‌. ಬಾಲಕೃಷ್ಣ, ಇವರುಗಳು ರಾಮನಗರ, ಬೆ೦ಗಳೂರು ಗ್ರಾಮಾ೦ತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ರೇಷ್ಮೆ ಮತ್ತು ಮಾವು ಬೆಳೆಗೆ ಸೂಕ್ತ ಬೆಲೆ ಸಿಗದೇ ರೈತರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಆನಂದ ಈ ಚಂದ್ರಶೇಖರ ಮಾಮನಿ ಹಾಗೂ ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಇವರುಗಳು - ವಿಜಯಪುರ ಜಿಲ್ಲೆಯ ಇಂಡಿ, ನಾಗಠಾಣ ಮತ್ತು ಬಬಲೇಶ್ವರ ಮತಕ್ಷೇತದ ನೀರಾವರಿ ವಂಚಿತ 61 ಹಳ್ಳಿಗಳು ಶಾಶ್ವತ ಬರಗಾಲಕ್ಕೆ ತುತ್ತಾಗಿರುವುದರಿಂದ ಮುಳವಾಡ ಏತ ನೀರಾವರಿ 3ನೇ ಹಂತದಲ್ಲಿ ಲಭ್ಯವಿರುವ ನೀರನ್ನು ಬಳಸಿಕೊಂಡು ಶ್ರೀ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಪ್ರತಾಪಗೌಡ ಪಾಟೀಲ್‌, ಶ್ರೀ ರಾಜಾ ವೆಂಕಟಪ್ಪ ನಾಯಕ, ಶ್ರೀ ಬಸವನಗೌಡ ದದ್ದಲ್‌ ಹಾಗೂ ಡಾ. ಎಸ್‌. ಶಿವರಾಜ್‌ ಪಾಟೀಲ್‌ ಇವರುಗಳು - ತುಂಗಭದ್ರಾ ಜಲಾಶಯದ ಜ್ವಲಂತ ಸಮಸ್ಯೆಗಳು ಹಾಗೂ ಜಲಾಶಯದಲ್ಲಿನ ನೀರನ್ನು ಕಾಲುವೆಗಳಿಗೆ ನೀರು ಸರಬರಾಜು ಮಾಡುವುದರಲ್ಲಿನ ನಿರ್ಲಕ್ಷ್ಯದಿ೦ದಾಗಿ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಎರಡನೇ ಬೇಸಿಗೆ ಬೆಳೆಗೆ ನೀರಿನ ಕೊರತೆ ಉಂಟಾಗುತ್ತಿರುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎಂ.ಪಿ. ರೇಣುಕಾಚಾರ್ಯ; ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಸಿದ್ದು ಕೆ. ಸವದಿ, ಶ್ರೀ ಅಭಯ ಪಾಟೀಲ್‌, ಶ್ರೀ ನರಸಿಂಹ ನಾಯಕ (ರಾಜುಗೌಡ) ಮತ್ತು ಶ್ರೀ ದೊಡ್ಡನಗೌಡ ಜಿ. ಪಾಟೀಲ್‌; ಶ್ರೀ ಗೂಳಿಹಟ್ಟಿಡಿ.ಶೇಖರ್‌ ಮತ್ತು ಶ್ರೀಮತಿ ಕೆ.ಪೂರ್ಣಿಮ; ಶ್ರೀ ಲಾಲಾಜಿ ಆರ್‌ ಮೆಂಡನ್‌; ಶ್ರೀ ಕೆ.ರಘುಪತಿ ಭಟ್‌, ಶ್ರೀ ಡಿ.ವೇದವ್ಯಾಸ ಕಾಮತ್‌ ಮತ್ತು ಡಾ: ವೈ.ಭರತ್‌ ಶೆಟ್ಟಿ; ಶ್ರೀ ಬಸವರಾಜ ದಢೇಸುಗೂರ್‌ ಹಾಗೂ ಇತರರು - ಹೊನ್ನಾಳಿ ತಾಲ್ಲೂಕಿನ ವಿವಿಧ ಮರಳು ಕ್ವಾರಿಗಳಲ್ಲಿ ದರ ವ್ಯತ್ಯಾಸದಿಂದ ಸಾರ್ವಜನಿಕರಿಗೆ ಮರಳಿನ ತೊಂದರೆ ಆಗುತ್ತಿರುವುದು; ರಾಜ್ಯಾದ್ಯಂತ ವ್ಯಾಪಿಸಿರುವ ಮರಳು ಮಾಫಿಯಾದಿಂದ ಮನೆ ನಿರ್ಮಾಣಕ್ಕೆ ಮರಳು ಸಿಗದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದು; ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಹಾಗೂ ಕಲ್ಲು ಗಣಿ ಗುತ್ತಿಗೆಗಳನ್ನು ತಡೆಯುವುದು ಮತ್ತು ಸ್ಥಳೀಯವಾಗಿ ಪಟ್ಟಾ ಜಮೀನು, ಹಳ್ಳ-ಕುಂಟೆಗಳಲ್ಲಿ ಲಭ್ಯವಾಗುವ ಮರಳನ್ನು ಮರು ಮಾರಾಟ ಮಾಡಲು ಅವಕಾಶ ನೀಡದೇ ಸರ್ಕಾರಿ ಕಾಮಗಾರಿಗಳಿಗೆ ಬಳಸಲು ಅನುಮತಿ ನೀಡುವುದು; ಕರಾವಳಿ ಜಿಲ್ಲೆಗಳಲ್ಲಿ ನದಿ 1 8/.. 9) 10) -: 8 ;- ನೀರಿನಿಂದ ತೆಗೆಯುವ ಮರಳುಗಾರಿಕೆಗೆ ಉಂಟಾಗಿರುವ ಕಾನೂನು ತೊಡಕಿನಿಂದ ಸಾವಿರಾರು ಕೂಲಿ ಕಾರ್ಮಿಕರು ನಿರುದ್ಯೋಗಿಗಳಾಗಿರುವುದು; ಉಡುಪಿ ಜಿಲ್ಲೆಯಲ್ಲಿ ಸಿ.ಆರ್‌.ಜೆಡ್‌ ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸುವುದು ಹಾಗೂ ಆಶ್ರಯ ಯೋಜನೆಯ ಫಲಾನುಭವಿಗಳು ಮರಳಿನ ತೊಂದರೆಯಿಂದ ನಿಗದಿತ ದಿನಾಂಕದೊಳಗೆ ಮನೆಗಳನ್ನು ನಿರ್ಮಿಸಲು ಸಾಧ್ಯವಾಗದೇ ಇರುವುದು ಮುಂತಾದ ವಿಚಾರಗಳ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಗೂಳಿಹಟ್ಟಿಡಿ.ಶೇಖರ್‌, ಶ್ರೀ ಎಂ. ಚಂದಪ್ಪ ಶ್ರೀ ಜಿ.ಹೆಚ್‌. ತಿಪ್ಪಾರೆಡ್ಡಿ ಮತ್ತು ಶ್ರೀಮತಿ ಕೆ. ಪೂರ್ಣಿಮಾ ಇವರುಗಳು - ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಮತ್ತಿತರ ತಾಲ್ಲೂಕುಗಳು ತೀವ್ರ ಬರಗಾಲ"ದಿಂದ ತತ್ತರಿಸಿದ್ದು ಅಪ್ಪರ್‌ಭದ್ರ ಯೋಜನೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚೆಸುವುದು. ಶ್ರೀ ಅಭಯ ಪಾಟೀಲ್‌ ಇವರು - ಬೆಳಗಾವಿ ನಗರದಲ್ಲಿ ಮಹಾನಗರ ಪಾಲಿಕೆಯು ಅಸ್ತಿತ್ವಕ್ಕೆ ಬಂದು ಹಲವು ವರ್ಷಗಳು ಕಳೆದಿದ್ದರೂ ನಗರವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http: / /kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 19ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 10.00 ಗಂಟೆಗೆ) — — ಸರಾ ಸಾನ 1. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಬಿ.ಎಸ್‌.ಯಡಿಯೂರಪ್ಪ ಗೋವಿಂದ.ಎಂ.ಕಾರಜೋಳ, ಜಗದೀಶ್‌ ಶೆಟ್ಟರ್‌, ಮತ್ತಿತರರು - ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರಗಾಲದಿಂದ ರೈತರು ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಎಂಟನೇ ಪಟ್ಟಿ ಆ) ತಡೆಹಿಡಿಯಲಾದ ಪ್ರಶ್ನೆ:- 1) ದಿನಾಂಕ: 17.12.2018ರ ಆರನೇ : ಮಾನ್ಯ ಮುಖ್ಯಮಂತ್ರಿಗಳು ಪಟ್ಟಿಯಿಂದ ತಡೆಹಿಡಿಯಲಾದ ಶ್ರೀಮತಿ ರೂಪಾಲಿ ಸಂತೋಷ್‌ ನಾಯ್ಕ್‌ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ.77(2018) 2) ದಿನಾಂಕ: 18.12.2018ರ ಏಳನೇ : ಮಾನ್ಯ ಮುಖ್ಯಮಂತ್ರಿಗಳು ಪಟ್ಟಿಯಿಂದ ತಡೆಹಿಡಿಯಲಾದ ಶ್ರೀ ಐಹೊಳೆ.ಡಿ.ಮಹಾಲಿಂಗಪ್ಪ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 103(2052) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಎಂಟನೇ ಪಟ್ಟಿ °° 2/1 « -: 2 ;- 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಕಾರ್ಯದರ್ಶಿಯವರು:- ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2618ನೇ ಸಾಲಿನ ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು (ತಿದ್ದುಪಡಿ) ವಿಧೇಯಕವನ್ನು ಸಭೆಯ ಮುಂದಿಡುವುದು. ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಕೃಷ್ಣಬೈರೇಗೌಡ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸಿವಿಲ್‌ ಸೇವೆಗಳ (ನೇಮಕಾತಿಯ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆಯ ಕಾರ್ಯವಿಧಾನ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು . ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಬಂಡೆಪ್ಪ ಖಾಶೆಂಪೂರ (ಮಾನ್ಯ ಸಹಕಾರ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಯಣ ಪರಿಹಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. Mc ಭ್ಯ “3:- 4. ಶ್ರೀ ಪ್ರಿಯಾಂಕ ಖರ್ಗೆ (ಮಾನ್ಯ ಸಮಾಜ ಕಲ್ಯಾಣ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5. ಶ್ರೀ ಕೃಷ್ಣಬೈರೇಗೌಡ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 118 ವಿಧೇಯಕವನ್ನು ಪುನರ್‌ ಪರ್ಯಾಲೋಚಿಸುವುದು ಹಾಗೂ ಅಂಗೀಕರಿಸುವುದು 1. ಶ್ರೀ ಜಿ.ಟಿ. ದೇವೇಗೌಡ (ಮಾನ್ಯ ಉನ್ನತ ಶಿಕ್ಷಣ ಸಚಿವರು) ಅವರು:- ಅ) ಕರ್ನಾಟಕ ವಿಧಾನ ಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2018ನೇ ಸಾಲಿನ ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು (ತಿದ್ದುಪಡಿ) ವಿಧೇಯಕವನ್ನು ಪುನರ್‌ ಪರ್ಯಾಲೋಚಿಸಬೇಕೆಂದು ಸೂಚಿಸುವುದು. ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಬಿ.ಎಸ್‌.ಯಡಿಯೂರಪ್ಪ ಗೋವಿಂದ.ಎಂ.ಕಾರಜೋಳ, ಜಗದೀಶ್‌ ಶೆಟ್ಟರ್‌, ಕೆ.ಎಸ್‌. ಈಶ್ವರಪ್ಪ, ಸಿದ್ದು ಸವದಿ, ಬಸವರಾಜ ಬೊಮ್ಮಾಯಿ ಎ.ಎಸ್‌. ಪಾಟೀಲ್‌ ನಡಹಳ್ಳಿ ಹಾಗೂ ಮತ್ತಿತರರು - ಪ್ರಾದೇಶಿಕ ತಾರತಮ್ಯದಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ತೀವ್ರ ಹಿನ್ನಡೆ ಆಗುತ್ತಿದೆ ಹಾಗೂ ಈ ಭಾಗದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ ತೋರಲಾಗುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ. ಡೆ... 2) 3) 4) 5) 1) - 4 ;- ಶ್ರೀಯುತರುಗಳಾದ ಗೋವಿಂದ.ಎಂ.ಕಾರಜೋಳ, ಎಂ.ಪಿ.ರೇಣುಕಾಚಾರ್ಯ ಮತ್ತು ಕಳಕಪ್ಪ ಗುರುಶಾಂತಪ್ಪ ಬಂಡಿ ಇವರುಗಳು - ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲ್ಲೂಕುಗಳಲ್ಲಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಸಂಬಂಧ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌. ಹಾಲಪ್ಪ, ಎಂ.ಪಿ. ಕುಮಾರಸ್ವಾಮಿ, ಕೆ. ರಘುಪತಿ ಭಟ್‌, ವಿ. ಸುನೀಲ್‌ ಕುಮಾರ್‌, ಡಿ. ವೇದವ್ಯಾಸ ಕಾಮತ್‌, ಎಸ್‌. ಅಂಗಾರ, ಲಾಲಾಜಿ ಆರ್‌. ಮೆಂಡನ್‌, ಎಂ.ಪಿ. ಅಪ್ಪಚ್ಚು ರಂಜನ್‌, ಅರಗ ಜ್ಞಾನೇಂದ್ರ ಮತ್ತು ಇತರರು - ಪಶ್ಚಿಮ ಘಟ್ಟದ ಮಲೆನಾಡಿನ ಕೆಲವು ತಾಲ್ಲೂಕುಗಳಲ್ಲಿ ಮನೆ ನಿರ್ಮಾಣ / ದುರಸ್ಥಿ, ರಸ್ತೆಗಳ ನಿರ್ಮಾಣ, ಕುಡಿಯವ ನೀರು ಪೂರೈಕೆಗೆ ಪೈಪ್‌ಲೈನ್‌ ಅಳವಡಿಕೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅರಣ್ಯ ಕಾಯ್ದೆಯಿಂದ ಅಡ್ಡಿ ಉಂಟಾಗುತ್ತಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಸ್‌.ಈಶ್ವರಪ್ಪ, ಶ್ರೀ ವಿ.ಸುನೀಲ್‌ ಕುಮಾರ್‌ ಹಾಗೂ ಹೆಚ್‌.ಹಾಲಪ್ಪ ಇವರುಗಳು - ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಿರುವ ವರದಿಯನ್ನು ಸರ್ಕಾರವು ಬಿಡುಗಡೆ ಮಾಡದಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಆಚಾರ್‌ ಹಾಲಪ್ಪ ಬಸಪ್ಪ, ಅಮರೇಗೌಡ ಬಯ್ಯಾಪುರ, ಪರಣ್ಣ ಈಶ್ನರಪ್ಪ ಮುನವಳ್ಳಿ, ಕೆ. ರಾಘವೇಂದ್ರ ಬಸವರಾಜ ಹಿಟ್ನಾಳ್‌, ಬಸವರಾಜ ದಢೇಸುಗೂರ್‌ ಹಾಗೂ ಮತ್ತಿತರರು - ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಕೊಪ್ಪಳ ಏತ ನೀರಾವರಿ ಲ" ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 6. ಗಮನ ಸೆಳೆಯುವ ಸೂಚನೆಗಳು ಶ್ರೀ ಕೆ. ರಘುಪತಿ ಭಟ್‌ ಅವರು - ಉಡುಪಿ ನಗರ ಸಭೆಯ ಚುನಾಯಿತ ನಗರ ಸಭಾ ಸದಸ್ಯರ ಸಭೆಯನ್ನು ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲು ಜಿಲ್ಲಾಧಿಕಾರಿಯವರು ಅವಕಾಶ ನೀಡದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. * 5/ .. 2) 3) ೨) 6) 7) 8) 25:- ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಡಾ. ಮಾಸ್ತಿ ವೆಂಕಟೇಶ್‌ ಅಯ್ಯಂಗಾರ್‌ ರವರ ಸ್ಮಾರಕ ಮತ್ತು ಅಧ್ಯಯನ ಪೀಠ ಸ್ಥಾಪನೆ ಕುರಿತಂತೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಡಾ. ಶಾಮನೂರು ಶಿವಶಂಕರಪ್ಪ ಅವರು - ದಾವಣಗೆರೆ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಐ.ಆರ್‌.ಬಿ. ಅಥವಾ ಕೆ.ಎಸ್‌.ಆರ್‌.ಪಿ. 13ನೇ ಬೆಟಾಲಿಯನ್‌ ಅನ್ನು ತುರ್ತಾಗಿ ಸೃಜನೆ ಮಾಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ವಿ.ಸುನೀಲ್‌ ಕುಮಾರ್‌ ಅವರು - ಕಾರ್ಕಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಸಿ.ಆರ್‌.ಎಫ್‌. ಯೋಜನೆಯಡಿ ಕಾಮಗಾರಿಗಳನ್ನು ಗುತ್ತಿಗೆ ಪಡೆದ ಸಂಸ್ಥೆಯವರು ಕೆಲವು ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಿರುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. | ಶ್ರೀ ಕೆ.ಜಿ.ಬೋಪಯ್ಯ ಅವರು - ಕೊಡಗು ಜಿಲ್ಲೆಯಲ್ಲಿ ಭೂ ಪರಿವರ್ತನೆಯನ್ನು ನಿಲ್ಲಿಸಿರುವುದರಿಂದ ಅಲ್ಲಿನ ನಗರ ಮತ್ತು ಗ್ರಾಮಾಂತರ ಪ್ರದೇಶದ ಜನರು ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌.ನಾಗೇಂದ್ರ ಅವರು - ಮೈಸೂರು ನಗರದಲ್ಲಿರುವ ಕೃಷ್ಣರಾಜ ಆಸ್ಪತ್ರೆಗೆ ಬರುವ ರೋಗಿಗಳು ಹೆಚ್ಚಾಗಿದ್ದರೂ ವಾರ್ಡ್‌ಗಳು / ಬೆಡ್‌ಗಳ ಕೊರತೆ ಕಂಡುಬರುತ್ತಿರುವುದರಿಂದ ಆ ಆಸ್ಪತ್ರೆಯನ್ನು ಮೇಲ್ದರ್ಜೇಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು - ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ವಿಚಾರದ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಶ್ರೀ ಪಿ.ರಾಜೀವ್‌ ಇವರುಗಳು - ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಪ್ರತ್ಯೇಕ ನೇಮಕಾತಿಯಿಂದಾಗಿ ರಿಜರ್ವ್‌ ಮತ್ತು ಸಿವಿಲ್‌ ಎಂಬ ತಾರತಮ್ಯ ಹೆಚ್ಚಾಗುತ್ತಿರುವುದರಿಂದ ರಿಜರ್ವ್‌ ವಿಭಾಗದ ಅಧಿಕಾರಿ / ಸಿಬ್ಬಂದಿ ವರ್ಗದವರಿಗೆ ಅಂತರಿಕ ವರ್ಗಾವಣೆಗೆ ಅವಕಾಶ ಮಾಡಿಕೊಡುವ ಮೂಲಕ ರಿಜರ್ವ್‌ ಮತ್ತು ಸಿವಿಲ್‌ ಎಂಬ ತಾರತಮ್ಯವನ್ನು ಹೋಗಲಾಡಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. * 6/ .. -:6:- 9) ಶ್ರೀ ಎ.ಎಸ್‌.ಜಯರಾಮ್‌ ಅವರು - ತುರುವೇಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಬೆಂಗಳೂರು ವಿದ್ಯುತ್‌ ಕಂಪನಿ (ಬೆಸ್ಕಾಂ) ವತಿಯಿಂದ ಹೊಸದಾಗಿ ಪರಿವರ್ತಕಗಳ ರಿಪೇರಿ ಕೇಂದ್ರವನ್ನು ಸ್ಥಾಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 10) ಶ್ರೀ ಸಿದ್ದುಕೆಸವದಿ ಅವರು - ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಡಿಯಲ್ಲಿ ನೇಯ್ಗೆ ಮಾಡುವ ನೇಕಾರರುಗಳಿಗೆ ನೂಲಿನ ಸರಬರಾಜು ಇಲ್ಲದೇ ಇರುವುದು, ನೇಕಾರರಿಗೆ ಪ್ರೋತ್ಸಾಹಧನ ನೀಡುವುದನ್ನು ನಿಲ್ಲಿಸಿರುವುದು ಹಾಗೂ ನೇಕಾರರ ಸಾಲ ಮನ್ನಾ ಮಾಡುವುದು ಮುಂತಾದ ವಿಚಾರಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. Il) ಶ್ರೀ ಕೆಮಾಡಾಳು ವಿರೂಪಾಕ್ಷಪ್ಪ ಮತ್ತು ಶ್ರೀ ಹೆಚ್‌.ಕೆ.ಕುಮಾರಸ್ವಾಮಿ ಅವರುಗಳು - ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಕಸಬಾ ಹೋಬಳಿ ಮತ್ತು ಉಬ್ರಾಣಿ ಹೋಬಳಿಯಲ್ಲಿ ಹಾಗೂ ಹಾಸನ ಜಿಲ್ಲೆ ಆಲೂರು ಮತ್ತು ಸಕಲೇಶಪುರ ತಾಲ್ಲೂಕುಗಳಲ್ಲಿ ಕಾಡಾನೆಗಳ ಹಾವಳಿಯಿಂದ ರೈತರು ತೊಂದರೆಗೊಳಗಾಗಿರುವ ಬಗ್ಗೆ ಮತ್ತು ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಕೈಗೊಂಡ ಕ್ರಮಗಳು ಹಾಗೂ ಬೆಳೆ ಪರಿಹಾರ ಹೆಚ್ಚಿಸುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. 12) ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ್‌ ಅವರು - 1998 ಮತ್ತು 1999ರಲ್ಲಿ ಗ್ರಾಮೀಣ ಕೃಪಾಂಕದಡಿಯಲ್ಲಿ ನೇಮಕಾತಿ ಹೊಂದಿ ಸರ್ವೋಚ್ಛ ನ್ಯಾಯಾಲಯದ ತೀರ್ಪಿನನ್ವಯ ವಜಾಗೊಂಡು ನಂತರ ವಿಶೇಷ ನೇಮಕಾತಿಯಡಿಯಲ್ಲಿ ಪುನರ್‌ನೇಮಕಗೊಂಡು ಬೆಳಗಾವಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರುಗಳಿಗೆ ಸೇವಾ ಸವಲತ್ತುಗಳನ್ನು ನೀಡುವಲ್ಲಿ ತಾರತಮ್ಯ ಉಂಟಾಗಿರುವ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 13) ಶ್ರೀ ಎಸ್‌.ಎ. ರಾಮದಾಸ್‌ ಅವರು - ಕೆ.ಆರ್‌.ಎಸ್‌. ಉದ್ಯಾನವನವನ್ನು ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವುದರಿಂದ ಜಮೀನನ್ನು ಕಳೆದುಕೊಳ್ಳುವ ರೈತರು ಆಕ್ರೋಶಗೊಂಡಿರುವುದಲ್ಲದೇ ಕೆ.ಆರ್‌.ಎಸ್‌. ಅಣೆಕಟ್ಟಿಗೂ ಅಪಾಯ ಉಂಟಾಗುವ ಸಂಭವವಿರುವ ವಿಚಾರದ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. 14) ಡಾ: ಯತೀಂದ್ರ ಸಿದ್ಧರಾಮಯ್ಯ ಅವರು - ರಾಜ್ಯದಲ್ಲಿ ಮುಜರಾಯಿ ಮತ್ತು ಮುಜರಾಯೇತರ ದೇವಸ್ಥಾನಗಳ ನಿರ್ಮಾಣ ಮತ್ತು ದುರಸ್ತಿಗೆ ಸರ್ಕಾರವು ನೀಡುತ್ತಿರುವ ಹಣ ಸಾಲದೇ ಇರುವುದರಿಂದ ಅದನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವರ ಗಮನ ಸೆಳೆಯುವುದು. ೨ ೫7/ .. 15) 16) 17) 18) 19) ಇ: 7.:- ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ಅಂಕೋಲ-ಹುಬ್ಬಳ್ಳಿ ರೈಲು ಮಾರ್ಗದ ನಿರ್ಮಾಣಕ್ಕೆ ಅರಣ್ಯ ಪ್ರದೇಶದ ನಾಶವನ್ನು ತಪ್ಪಿಸಲು ಕುದುರೆಮುಖ ಗಣಿ ಪ್ರದೇಶವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಪ್ರಸ್ತಾಪಿಸಿರುವುದರಿ೦ದ, ಕಳಸಾ ಮತ್ತು ಇತರೆ ಕ್ಷೇತ್ರಗಳ ನಿರಾಶ್ರಿತ ರೈತರು ಮತ್ತು ನಿವಾಸಿಗಳಿಗೆ ಆಶ್ರಯವನ್ನು ಕಲ್ಪಿಸುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. ಶ್ರೀ ಬಿ. ಹರ್ಷವರ್ಧನ್‌ ಅವರು - ನ೦ಜನಗೂಡು ತಾಲ್ಲೂಕಿನಲ್ಲಿ ಮಕ್ಕಳಿಗೆ, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ವಿತರಿಸಲಾಗುತ್ತಿರುವ ಆಹಾರದಲ್ಲಿ ಅವ್ಯವಹಾರ ನಡೆಯುತ್ತಿರುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ, ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಕೆ. ಪೂರ್ಣಿಮಾ ಅವರು - ಖಾನಾಪುರ ತಾಲ್ಲೂಕಿನಲ್ಲಿ ಹೆಚ್ಚಾಗಿ ವಾಸಿಸುತ್ತಿರುವ ಹಣಬರ / ಯಾದವ ಸಮುದಾಯದ ಜನರ ಶಾಲಾ ದಾಖಲಾತಿಗಳಲ್ಲಿ ಹಣಬರ ಎಂದು ನಮೂದಿಸುವ ಬದಲಾಗಿ ಮರಾಠ ಎಂದು ನಮೂದಿಸುತ್ತಿರುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವಿ. ವೀರಭದ್ರಯ್ಯ ಅವರು - ಮಧುಗಿರಿ ಉಪ ವಿಭಾಗದ ೩೫1೦ ಕಛೇರಿ ವ್ಯಾಪ್ತಿಗೆ ಬರುತ್ತಿದ್ದ ಶಿರಾ ತಾಲ್ಲೂಕನ್ನು ತುಮಕೂರು 4810 ಕಛೇರಿ ವ್ಯಾಪ್ತಿಗೆ ಸೇರಿಸಿರುವುದನ್ನು ರದ್ದುಪಡಿಸಿ ಮಧುಗಿರಿ ಉಪ ವಿಭಾಗದ ೩೫1೦ ಕಛೇರಿ ವ್ಯಾಪ್ತಿಗೆ ವಾಪಸ್ಸು ಮಾಡುವ ಬಗ್ಗೆ ಮಾನ್ಯ ಸಾರಿಗೆ ಸಚಿವರ ಗಮನ ಸೆಳೆಯುವುದು. ಶ್ರೀಮತಿ ವಿನಿಷಾ ನೀರೋ ಅವರು - ಬೆ೦ಗಳೂರು ಅಭಿವೃದ್ಧಿ ಪ್ರಾಧಿಕಾರದ ಕಛೇರಿಗಳಲ್ಲಿ ಶುಚಿತ್ವ ಇಲ್ಲದೇ ಇರುವುದು ಮತ್ತು ಅಲ್ಲಿನ ಶೌಚಾಲಯಗಳು ಅನಾರೋಗ್ಯಕರ ಸ್ಥಿತಿಯಲ್ಲಿರುವುದರ ಹಾಗೂ ವಿಕಲಚೇತನರು ಶೌಚಾಲಯಗಳನ್ನು ಬಳಸಲು ಅನುಕೂಲವಾಗುವಂತೆ ಅಗತ್ಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 20) ಶ್ರೀ ಜಿ.ಕರುಣಾಕರ ರೆಡ್ಡಿ ಅವರು - ದಾವಣಗೆರೆ ಸಾಮಾಜಿಕ ಅರಣ್ಯ ವಿಭಾಗದ ಹರಪನಹಳ್ಳಿ ವಲಯದಲ್ಲಿ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಾಗ ಸರ್ಕಾರಿ ಹಣ ದುರುಪಯೋಗ ಆಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ..8/.. -:8:- 21) ಶ್ರೀ ಆನಂದ್‌ ಸಿಂಗ್‌ ಅವರು - ಹೊಸಪೇಟೆ ತಾಲ್ಲೂಕಿನಲ್ಲಿ ತುಂಗಭದ್ರಾ ನದಿಗೆ ಅಣೆಕಟ್ಟು ಕಟ್ಟುವ ಸಲುವಾಗಿ ವಶಪಡಿಸಿಕೊಂಡಿರುವ ಜಮೀನು ಅಣೆಕಟ್ಟು ನಿರ್ಮಾಣಕ್ಕೆ ಬಳಕೆಯಾಗದೇ ಉಳಿದಿದ್ದು ಅದನ್ನು ಸರ್ಕಾರದ ವಶಕ್ಕೆ ಪಡೆದು ಆಶ್ರಯ ವಸತಿ ಯೋಜನೆಯ ಉದ್ದೇಶಕ್ಕೆ ಬಳಸುವ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. 22) ಶ್ರೀ ರವಿಸುಬ್ರಮಣ್ಯ ಅವರು - ಕೆ.ಆರ್‌.ಐ.ಡಿ.ಎಲ್‌. ಸಂಸ್ಥೆಯ ಹಣ ದುರ್ಬಳಕೆಯಾಗಿ ಖಾಸಗಿ ವ್ಯಕ್ತಿಗಳ ಖಾತೆಗಳಿಗೆ ಜಮಾವಣೆಯಾಗಿದ್ದು, ಇದರ ತನಿಖೆಯನ್ನು ಸಿ.ಬಿ.ಐ. ಗೆ ವಹಿಸುವಂತೆ ಇಂಡಿಯನ್‌ ಓವರ್ಸೀಸ್‌ ಬ್ಯಾಂಕ್‌ ಕೋರಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. 7. ವಿಶೇಷ ಚರ್ಚೆ 1) ಶ್ರೀ ಎ.ಟಿ.ರಾಮಸ್ವಾಮಿ ರವರು ಬೆಂಗಳೂರು ದಕ್ಷಿಣ ತಾಲ್ಲೂಕಿನ ಬಿ.ಎಂ.ಕಾವಲು ಗ್ರಾಮದ ಸರ್ವೆ ನಂ.137ರಲ್ಲಿರುವ 310 ಎಕರೆ 18 ಗುಂಟೆ ಸರ್ಕಾರಿ ಜಾಗವನ್ನು ಅಕ್ರಮವಾಗಿ ಶ್ರೀ ಹರಿ ಖೋಡೆ ಕುಟುಂಬಕ್ಕೆ ಪರಭಾರೆಯಾಗುತ್ತಿರುವ ಕುರಿತು ದಿನಾಂಕ: 13.12.2018 ರಂದು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಚಾರದ ಬಗ್ಗೆ ವಿಶೇಷ ಚರ್ಚೆ. 2) ಶ್ರೀ ಎಸ್‌.ಎ.ರಾಮದಾಸ್‌, ಎಸ್‌.ಸುರೇಶ್‌ ಕುಮಾರ್‌ ಮತ್ತು ಸಿ.ಟಿ.ರವಿ ರವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪ್ರವೇಶಾತಿ ಪಡೆದು ಪರೀಕ್ಷೆ ತೆಗೆದುಕೊಂಡರೂ ಅಂಕ ಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ ನೀಡದೇ ಇರುವ ವಿಚಾರದ ಬಗ್ಗೆ ವಿಶೇಷ ಚರ್ಚೆ. 3) ಶ್ರೀ ಸಿ.ಟಿ. ರವಿ, ಶ್ರೀ ಎಸ್‌. ಸುರೇಶ್‌ ಕುಮಾರ್‌, ಶ್ರೀ ಕೆ.ಜಿ. ಬೋಪಯ್ಯ, ಶ್ರೀ ಜೆ.ಸಿ. ಮಾಧುಸ್ವಾಮಿ, ಮತ್ತು ಶ್ರೀ ಅರಗ ಜ್ಞಾನೇಂದ್ರ ಇವರುಗಳು ಆಂಬಿಡೆಂಟ್‌ ಪ್ರಕರಣದಲ್ಲಿ ವ೦ಚನೆಗೊಳಗಾದವರಿಗೆ ನ್ಯಾಯ ಒದಗಿಸುವುದು ಹಾಗೂ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಬಗ್ಗೆ ವಿಶೇಷ ಚರ್ಚೆ. 8. ಅರ್ಧ ಗಂಟೆ ಕಾಲಾವಧಿ ಚರ್ಚೆ 1) ಶ್ರೀ ಬೋಪಯ್ಯ ಕೆ.ಜಿ. ಇವರು “ಸಾಲ ಮನ್ನಾ ಯೋಜನೆ” ಕುರಿತು ದಿನಾಂಕ: 12.12.2018 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 35(1354ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. *೪೨ಿ/.. 2) 3) 4) 5) 6) 7) -: 9: ಶ್ರೀ ಈ. ತುಕಾರಾಂ ಇವರು - ಚಿತ್ರದುರ್ಗ, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ 2011ರಿಂದ 2018ರವರೆಗೆ ಕ್ರೋಢೀಕರಿಸಿರುವ ಒಟ್ಟು ಎಸ್‌.ಪಿ.ವಿ. (ಕೆ.ಎಂ.ಎ.ಆರ್‌.ಸಿ.) ಮೊತ್ತದ ವಿವರಗಳ ಬಗ್ಗೆ ಹಾಗೂ ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನ ಸಮಿತಿಯ ವತಿಯಿಂದ ಗಣಿ ಬಾಧಿತ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎ.ಎಸ್‌. ಜಯರಾಮ್‌ (ಮಸಾಲಾ ಜಯರಾಮ್‌) ಇವರು - ತುರುವೇಕೆರೆ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಹೊಸ ವಿದೇಶಿ ಕಳೆ (ಆಂಬ್ರೋಸಿಯ ಪ್ಲಿಲೋಸ್ಟೇಕಿಯ) ಹರಡಿರುವುದರಿಂದ ಅಲ್ಲಿನ ಕೃಷಿ / ತೋಟಗಾರಿಕೆ ಬೆಳೆಗಳು ನಾಶವಾಗುತ್ತಿದ್ದು ರೈತರು ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ವಿಷಯಕ್ಕೆ ಸಂಬಂಧಪಟ್ಟಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎಸ್‌.ಎ.ರಾಮದಾಸ್‌ ಇವರು “ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದ ಅನುಷ್ಠಾನ” ಕುರಿತು ದಿನಾಂಕ: 13.12.2018 ರಂದು ಸದನದಲ್ಲಿ ಉತ್ತರಿಸುವ 4ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 60(941ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀಮತಿ ಅನಿತಾ ಕುಮಾರಸ್ವಾಮಿ, ಶ್ರೀ ಎ. ಮಂಜುನಾಥ್‌, ಡಾ: ಹೆಚ್‌.ಡಿ. ರಂಗನಾಥ್‌ ಮತ್ತು ಶ್ರೀ ಸಿ.ಎನ್‌. ಬಾಲಕೃಷ್ಣ, ಇವರುಗಳು ರಾಮನಗರ, ಬೆ೦ಗಳೂರು ಗ್ರಾಮಾ೦ತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ರೇಷ್ಮೆ ಮತ್ತು ಮಾವು ಬೆಳೆಗೆ ಸೂಕ್ತ ಬೆಲೆ ಸಿಗದೇ ರೈತರಿಗೆ ಆಗುತ್ತಿರುವ ತೊ೦ದರೆಯ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಅನಂದ @ ಚಂದ್ರಶೇಖರ ಮಾಮನಿ ಹಾಗೂ ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಇವರುಗಳು - ವಿಜಯಪುರ ಜಿಲ್ಲೆಯ ಇಂಡಿ, ನಾಗಠಾಣ ಮತ್ತು ಬಬಲೇಶ್ವರ ಮತಕ್ಷೇತದ ನೀರಾವರಿ ವಂಚಿತ 61 ಹಳ್ಳಿಗಳು ಶಾಶ್ವತ ಬರಗಾಲಕ್ಕೆ ತುತ್ತಾಗಿರುವುದರಿಂದ ಮುಳವಾಡ ಏತ ನೀರಾವರಿ 3ನೇ ಹಂತದಲ್ಲಿ ಲಭ್ಯವಿರುವ ನೀರನ್ನು ಬಳಸಿಕೊಂಡು ಶ್ರೀ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಪ್ರತಾಪಗೌಡ ಪಾಟೀಲ್‌, ಶ್ರೀ ರಾಜಾ ವೆಂಕಟಪ್ಪ ನಾಯಕ, ಶ್ರೀ ಬಸವನಗೌಡ ದದ್ದಲ್‌ ಹಾಗೂ ಡಾ. ಎಸ್‌. ಶಿವರಾಜ್‌ ಪಾಟೀಲ್‌ ಇವರುಗಳು - ತುಂಗಭದ್ರಾ ಜಲಾಶಯದ ಜ್ವಲಂತ ಸಮಸ್ಯೆಗಳು ಹಾಗೂ ಜಲಾಶಯದಲ್ಲಿನ ನೀರನ್ನು ಕಾಲುವೆಗಳಿಗೆ ನೀರು ಸರಬರಾಜು ಮಾಡುವುದರಲ್ಲಿನ ನಿರ್ಲಕ್ಷ್ಯದಿ೦ದಾಗಿ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಎರಡನೇ ಬೇಸಿಗೆ ಬೆಳೆಗೆ ನೀರಿನ ಕೊರತೆ ಉಂಟಾಗುತ್ತಿರುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. * 10/ .. - 180 :- 8) ಶ್ರೀ ಎಂ.ಪಿ. ರೇಣುಕಾಚಾರ್ಯ; ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಸಿದ್ದು ಕೆ. ಸವದಿ, ಶ್ರೀ ಅಭಯ ಪಾಟೀಲ್‌, ಶ್ರೀ ನರಸಿಂಹ ನಾಯಕ (ರಾಜುಗೌಡ) ಮತ್ತು ಶ್ರೀ ದೊಡ್ಡನಗೌಡ ಜಿ. ಪಾಟೀಲ್‌; ಶ್ರೀ ಗೂಳಿಹಟ್ಟಿ ಡಿ.ಶೇಖರ್‌ ಮತ್ತು ಶ್ರೀಮತಿ ಕೆ.ಪೂರ್ಣಿಮ; ಶ್ರೀ ಲಾಲಾಜಿ ಆರ್‌ ಮೆಂಡನ್‌; ಶ್ರೀ ಕೆ.ರಘುಪತಿ ಭಟ್‌, ಶ್ರೀ ಡಿ.ವೇದವ್ಯಾಸ ಕಾಮತ್‌ ಮತ್ತು ಡಾ: ವೈ.ಭರತ್‌ ಶೆಟ್ಟಿ; ಶ್ರೀ ಬಸವರಾಜ ದಢೇಸುಗೂರ್‌; ಶ್ರೀಮತಿ ರೂಪಾಲಿ ಸಂತೋಷ್‌ ನಾಯಕ್‌; ಶ್ರೀ ಉಮಾನಾಥ ಎ. ಕೋಟ್ಯಾನ್‌ ಹಾಗೂ ಇತರರು - ಹೊನ್ನಾಳಿ ತಾಲ್ಲೂಕಿನ ವಿವಿಧ ಮರಳು ಕ್ಹಾರಿಗಳಲ್ಲಿ ದರ ವ್ಯತ್ಯಾಸದಿಂದ ಸಾರ್ವಜನಿಕರಿಗೆ ಮರಳಿನ ತೊಂದರೆ ಆಗುತ್ತಿರುವುದು; ರಾಜ್ಯಾದ್ಯಂತ ವ್ಯಾಪಿಸಿರುವ ಮರಳು ಮಾಫಿಯಾದಿಂದ ಮನೆ ನಿರ್ಮಾಣಕ್ಕೆ ಮರಳು ಸಿಗದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದು; ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಹಾಗೂ ಕಲ್ಲು ಗಣಿ ಗುತ್ತಿಗೆಗಳನ್ನು ತಡೆಯುವುದು ಮತ್ತು ಸ್ಥಳೀಯವಾಗಿ ಪಟ್ಟಾ: ಜಮೀನು, ಹಳ್ಳ-ಕುಂಟೆಗಳಲ್ಲಿ ಲಭ್ಯವಾಗುವ ಮರಳನ್ನು ಮರು ಮಾರಾಟ ಮಾಡಲು ಅವಕಾಶ ನೀಡದೇ ಸರ್ಕಾರಿ ಕಾಮಗಾರಿಗಳಿಗೆ ಬಳಸಲು ಅನುಮತಿ ನೀಡುವುದು; ಕರಾವಳಿ ಜಿಲ್ಲೆಗಳಲ್ಲಿ ನದಿ ನೀರಿನಿಂದ ತೆಗೆಯುವ ಮರಳುಗಾರಿಕೆಗೆ ಉಂಟಾಗಿರುವ ಕಾನೂನು ತೊಡಕಿನಿಂದ ಸಾವಿರಾರು ಕೂಲಿ ಕಾರ್ಮಿಕರು ನಿರುದ್ಯೋಗಿಗಳಾಗಿರುವುದು; ಉಡುಪಿ ಜಿಲ್ಲೆಯಲ್ಲಿ ಸಿ.ಆರ್‌.ಜೆಡ್‌. ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸುವುದು ಹಾಗೂ ಆಶ್ರಯ ಯೋಜನೆಯ ಫಲಾನುಭವಿಗಳು ಮರಳಿನ ತೊಂದರೆಯಿಂದ ನಿಗದಿತ ದಿನಾಂಕದೊಳಗೆ ಮನೆಗಳನ್ನು ನಿರ್ಮಿಸಲು ಸಾಧ್ಯವಾಗದೇ ಇರುವುದು; ಕಾರವಾರ ಮತಕ್ಷೇತ್ರದಲ್ಲಿ ಮರಳಿನ ಅಭಾವ ಉಂಟಾಗಿರುವುದು ಮತ್ತು ನದಿಮೂಲದ ಮರಳಿಗೆ ಪರ್ಯಾಯವಾದ ಕಲಬೆರಕೆ ಎಂ.ಸ್ಯಾಂಡ್‌ ಸರಬರಾಜು ಆಗುತ್ತಿರುವುದು; ರಾಜ್ಯದಲ್ಲಿ ಮರಳು ಗಣಿಗಾರಿಕೆ ಕುರಿತಾದ ಸಮಸ್ಯೆಗಳಿಂದಾಗಿ ನಿರ್ಮಾಣ ಕಾಮಗಾರಿಗಳು ಸ್ಥಗಿತಗೊಂಡಿರುವುದು ಮತ್ತು ಕೂಲಿ ಕಾರ್ಮಿಕರು ಬವಣೆ ಪಡುತ್ತಿರುವುದು; ಮುಂತಾದ ವಿಚಾರಗಳ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. | 9) ಶ್ರೀ ಗೂಳಿಹಟ್ಟಿಡಿ. ಶೇಖರ್‌, ಶ್ರೀ ಎಂ. ಚಂದ್ರಪ್ಪ, ಶ್ರೀ ಜಿ.ಹೆಚ್‌. ತಿಪ್ಪಾರೆಡ್ಡಿ ಮತ್ತು ಶ್ರೀಮತಿ ಕೆ. ಪೂರ್ಣಿಮಾ ಇವರುಗಳು - ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಮತ್ತಿತರ ತಾಲ್ಲೂಕುಗಳು ತೀವ್ರ ಬರಗಾಲದಿಂದ ತತ್ತರಿಸಿದ್ದು ಅಪ್ಪರ್‌ಭದ್ರ ಯೋಜನೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. : 10) ಶ್ರೀ ಅಭಯ ಪಾಟೀಲ್‌ ಇವರು - ಬೆಳಗಾವಿ ನಗರದಲ್ಲಿ ಮಹಾನಗರ ಪಾಲಿಕೆಯು ಅಸ್ತಿತ್ವಕ್ಕೆ ಬಂದು ಹಲವು ವರ್ಷಗಳು ಕಳೆದಿದ್ದರೂ ನಗರವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. » 11/.. -: 81 ;- Il) ಶ್ರೀ ಬಸನಗೌಡ ದದ್ದಲ ಇವರು - ರಾಯಚೂರು ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ದದ್ದಲ, ಕಟಕನೂರು, ಬೈಲ ಮರ್ಚಡ್‌ ಮತ್ತು ಕಾತರಿಕಿ ಏತ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http:/ /kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 20ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಎಂ.ಪಿ. ರೇಣುಕಾಚಾರ್ಯ; ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಸಿದ್ದು ಕೆ. ಸವದಿ, ಶ್ರೀ ಅಭಯ ಪಾಟೀಲ್‌, ಶ್ರೀ ನರಸಿಂಹ ನಾಯಕ (ರಾಜುಗೌಡ) ಮತ್ತು ಶ್ರೀ ದೊಡ್ಡನಗೌಡ ಜಿ. ಪಾಟೀಲ್‌; ಶ್ರೀ ಗೂಳಿಹಟ್ಟಿ ಡಿ.ಶೇಖರ್‌ ಮತ್ತು ಶ್ರೀಮತಿ ಕೆ.ಪೂರ್ಣಿಮ; ಶ್ರೀ ಲಾಲಾಜಿ ಆರ್‌ ಮೆಂಡನ್‌; ಶ್ರೀ ಕೆ.ರಘುಪತಿ ಭಟ್‌, ಶ್ರೀ ಡಿ.ವೇದವ್ಯಾಸ ಕಾಮತ್‌ ಮತ್ತು ಡಾ: ವೈ.ಭರತ್‌ ಶೆಟ್ಟಿ; ಶ್ರೀ ಬಸವರಾಜ ದಢೇಸುಗೂರ್‌; ಶ್ರೀಮತಿ ರೂಪಾಲಿ ಸಂತೋಷ್‌ ನಾಯಕ್‌; ಶ್ರೀ ಉಮಾನಾಥ ಎ. ಕೋಟ್ಯಾನ್‌; ಶ್ರೀ ಜಗದೀಶ್‌ ಶೆಟ್ಟರ್‌, ಶ್ರೀ ವಿ. ಸುನೀಲ್‌ ಕುಮಾರ್‌, ಶ್ರೀ ಎಸ್‌. ಅಂಗಾರ, ಶ್ರೀ ದಿನಕರ ಕೇಶವ ಶೆಟ್ಟಿ, ಶ್ರೀ ಸುನಿಲ್‌ ಬಿಳಿಯ ನಾಯಕ್‌, ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀ ಜಿ. ಕರುಣಾಕರ ರೆಡ್ಡಿ, ಶ್ರೀ ಹರೀಶ್‌ ಪೂ೦ಜ ಹಾಗೂ ಇತರರು - ಹೊನ್ನಾಳಿ ತಾಲ್ಲೂಕಿನ ವಿವಿಧ ಮರಳು ಕ್ವಾರಿಗಳಲ್ಲಿ ದರ ವ್ಯತ್ಯಾಸದಿಂದ ಸಾರ್ವಜನಿಕರಿಗೆ ಮರಳಿನ ತೊಂದರೆ ಆಗುತ್ತಿರುವುದು; ರಾಜ್ಯಾದ್ಯಂತ ವ್ಯಾಪಿಸಿರುವ ಮರಳು ಮಾಫಿಯಾದಿಂದ ಮನೆ ನಿರ್ಮಾಣಕ್ಕೆ ಮರಳು ಸಿಗದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದು; ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಹಾಗೂ ಕಲ್ಲು ಗಣಿ ಗುತ್ತಿಗೆಗಳನ್ನು ತಡೆಯುವುದು ಮತ್ತು ಸ್ಥಳೀಯವಾಗಿ ಪಟ್ಟಾ ಜಮೀನು, ಹಳ್ಳ-ಕುಂಟೆಗಳಲ್ಲಿ ಲಭ್ಯವಾಗುವ ಮರಳನ್ನು ಮರು ಮಾರಾಟ ಮಾಡಲು ಅವಕಾಶ ನೀಡದೇ ಸರ್ಕಾರಿ ಕಾಮಗಾರಿಗಳಿಗೆ ಬಳಸಲು ಅನುಮತಿ ನೀಡುವುದು; ಕರಾವಳಿ ಜಿಲ್ಲೆಗಳಲ್ಲಿ ನದಿ ನೀರಿನಿಂದ ತೆಗೆಯುವ ಮರಳುಗಾರಿಕೆಗೆ ಉಂಟಾಗಿರುವ ಕಾನೂನು ತೊಡಕಿನಿಂದ ಸಾವಿರಾರು ಕೂಲಿ ಕಾರ್ಮಿಕರು ನಿರುದ್ಯೋಗಿಗಳಾಗಿರುವುದು; ಉಡುಪಿ ಜಿಲ್ಲೆಯಲ್ಲಿ ಸಿ.ಆರ್‌.ಜೆಡ್‌. ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸುವುದು ಹಾಗೂ ಆಶ್ರಯ ಯೋಜನೆಯ ಫಲಾನುಭವಿಗಳು ಮರಳಿನ ತೊಂದರೆಯಿಂದ ನಿಗದಿತ ದಿನಾಂಕದೊಳಗೆ ಮನೆಗಳನ್ನು ನಿರ್ಮಿಸಲು ಸಾಧ್ಯವಾಗದೇ ಇರುವುದು; ಕಾರವಾರ ಮತಕ್ಷೇತ್ರದಲ್ಲಿ ಮರಳಿನ ಅಭಾವ ಉಂಟಾಗಿರುವುದು ಮತ್ತು ನದಿಮೂಲದ ಮರಳಿಗೆ ಪರ್ಯಾಯವಾದ ಕಲಬೆರಕೆ ಎಂ.ಸ್ಯಾಂಡ್‌ ಸರಬರಾಜು ಆಗುತ್ತಿರುವುದು; ರಾಜ್ಯದಲ್ಲಿ ಮರಳು ಗಣಿಗಾರಿಕೆ ಕುರಿತಾದ ಸಮಸ್ಯೆಗಳಿಂದಾಗಿ ನಿರ್ಮಾಣ ಕಾಮಗಾರಿಗಳು ಸ್ಥಗಿತಗೊಂಡಿರುವುದು ಮತ್ತು ಕೂಲಿ ಕಾರ್ಮಿಕರು ಬವಣೆ ಪಡುತ್ತಿರುವುದು; ಕರಾವಳಿ ಪ್ರದೇಶಗಳಲ್ಲಿ ಕರಾವಳಿ ನಿಯಂತ್ರಣ ವಲಯ ಹಾಗೂ ಕರಾವಳಿ ನಿಯಂತ್ರಣ ವಲಯ ವಲ್ಲದ ಪ್ರದೇಶಗಳಲ್ಲಿ ಮರಳು ತೆಗೆಯಲು ಕಾನೂನಿನಲ್ಲಿ ಅವಕಾಶವಿದ್ದರೂ ಅಧಿಕಾರಿಗಳು ಕಾನೂನನ್ನು ಮರೆಮಾಚಿ ಅನಾವಶ್ಯಕವಾಗಿ ಮರಳು ತೆಗೆಯಲು ತೊಂದರೆಯುಂಟು ಮಾಡುತ್ತಿರುವುದು; ಮುಂತಾದ ವಿಚಾರಗಳ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. Of 2. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಹೆಚ್‌. ಹಾಲಪ್ಪ, ಎಂ.ಪಿ. ಕುಮಾರಸ್ವಾಮಿ, ಕೆ. ರಘುಪತಿ ಭಟ್‌, ವಿ. ಸುನೀಲ್‌ ಕುಮಾರ್‌, ಡಿ. ವೇದವ್ಯಾಸ ಕಾಮತ್‌, ಎಸ್‌. ಅಂಗಾರ, ಲಾಲಾಜಿ ಆರ್‌. ಮೆಂಡನ್‌, ಎಂ.ಪಿ. ಅಪ್ಪಚ್ಚು ರಂಜನ್‌, ಅರಗ ಜ್ಞಾನೇಂದ್ರ ಮತ್ತು ಇತರರು - ಪಶ್ಚಿಮ ಘಟ್ಟದ ಮಲೆನಾಡಿನ ಕೆಲವು ತಾಲ್ಲೂಕುಗಳಲ್ಲಿ ಮನೆ ನಿರ್ಮಾಣ / ದುರಸ್ಥಿ, ರಸ್ತೆಗಳ ನಿರ್ಮಾಣ, ಕುಡಿಯವ ನೀರು ಪೂರೈಕೆಗೆ ಪೈಪ್‌ ೈನ್‌ ಅಳವಡಿಕೆ ಮು೦ತಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅರಣ್ಯ ಕಾಯ್ದೆಯಿಂದ ಅಡ್ಡಿ ಉಂಟಾಗುತ್ತಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 2) ಶ್ರೀಯುತರುಗಳಾದ ಬಿ.ಎಸ್‌.ಯಡಿಯೂರಪ್ಪ ಗೋವಿಂದ.ಎಂ.ಕಾರಜೋಳ, ಜಗದೀಶ್‌ ಶೆಟ್ಟರ್‌, ಕೆ.ಎಸ್‌. ಈಶ್ವರಪ್ಪ, ಸಿದ್ದು ಸವದಿ, ಬಸವರಾಜ ಬೊಮ್ಮಾಯಿ ಎ.ಎಸ್‌. ಪಾಟೀಲ್‌ ನಡಹಳ್ಳಿ ಹಾಗೂ ಮತ್ತಿತರರು - ಪ್ರಾದೇಶಿಕ ತಾರತಮ್ಯದಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ತೀವ್ರ ಹಿನ್ನಡೆ ಆಗುತ್ತಿದೆ ಹಾಗೂ ಈ ಭಾಗದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ ತೋರಲಾಗುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ. 3. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಒಂಭತ್ತನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಒಂಭತ್ತನೇ ಪಟ್ಟಿ 4. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಕಾರ್ಯದರ್ಶಿಯವರು:- ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2018ನೇ ಸಾಲಿನ ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು (ತಿದ್ದುಪಡಿ) ವಿಧೇಯಕವನ್ನು ಸಭೆಯ ಮುಂದಿಡುವುದು. 3/ .. 1. -: ತಿ ;- ವಿಧೇಯಕಗಳನ್ನು ಮಂಡಿಸುವುದು ಶ್ರೀ ಕೃಷ್ಣಬೈರೇಗೌಡ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸಿವಿಲ್‌ ಸೇವೆಗಳ (ನೇಮಕಾತಿಯ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆಯ ಕಾರ್ಯವಿಧಾನ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಂಡೆಪ್ಪ ಖಾಶೆಂಪೂರ (ಮಾನ್ಯ ಸಹಕಾರ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಯಣ ಪರಿಹಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಪ್ರಿಯಾಂಕ ಖರ್ಗೆ (ಮಾನ್ಯ ಸಮಾಜ ಕಲ್ಯಾಣ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡೆ ,, ಇಂ ಡೈ 5. ಶ್ರೀ ಕೃಷ್ಣಬೈರೇಗೌಡ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಕಾನೂನು ಮತ್ತು ಆಧಿ ಸಂಸದೀಯ ವ್ಯವಹಾರಗಳ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 11]. ಎಧೇಯಕವನ್ನು ಹುನರ್‌ ಪರ್ಯಾಲೋಚಿಸುವುದು ಹಾಗೂ ಅಂಗೀಕರಿಸುವುದು ಶ್ರಿ 2) 3) 1. ಶ್ರೀ ಜಿ.ಟಿ. ದೇವೇಗೌಡ (ಮಾನ್ಯ ಉನ್ನತ ಶಿಕ್ಷಣ ಸಚಿವರು) ಅವರು:- ಅ) ಕರ್ನಾಟಕ ವಿಧಾನ ಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2018ನೇ ಸಾಲಿನ ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು (ತಿದ್ದುಪಡಿ) ವಿಧೇಯಕವನ್ನು ಪುನರ್‌ ran ಸೂಚಿಸುವುದು. ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚ ಶ್ರೀಯುತರುಗಳಾದ ಗೋವಿಂದ.ಎಂ.ಕಾರಜೋಳ, ಎಂ.ಪಿ.ರೇಣುಕಾಚಾರ್ಯ ಮತ್ತು ಕಳಕಪ್ಪ ಗುರುಶಾಂತಪ್ಪ ಬಂಡಿ ಇವರುಗಳು - ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲ್ಲೂಕುಗಳಲ್ಲಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಸಂಬಂಧ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಸ್‌.ಈಶ್ವರಪ್ಪ ಶ್ರೀ ವಿ.ಸುನೀಲ್‌ ಕುಮಾರ್‌ ಹಾಗೂ ಹೆಚ್‌.ಹಾಲಪ್ಪ ಇವರುಗಳು - ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಿರುವ ವರದಿಯನ್ನು ಸರ್ಕಾರವು ಬಿಡುಗಡೆ ಮಾಡದಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಆಚಾರ್‌ ಹಾಲಪ್ಪ ಬಸಪ್ಪ ಅಮರೇಗೌಡ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಕೆ. ರಾಘವೇಂದ್ರ ಬಸವರಾಜ ಹಿಟ್ನಾಳ್‌, ಬಸವರಾಜ ದಢೇಸುಗೂರ್‌ ಹಾಗೂ ಮತ್ತಿತರರು — ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಕೊಪ್ಪಳ ಏತ ನೀರಾವರಿ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾ ನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಹ ಸ ಇ 5 ;- 4) ಶ್ರೀಯುತರುಗಳಾದ ನರಸಿಂಹ ನಾಯಕ (ರಾಜುಗೌಡ), ಎಸ್‌.ವಿ. ರಾಮಚಂದ್ರ ಮತ್ತು ಸಿದ್ದು ಕೆ. ಸವದಿ 5) 6) ಅವರುಗಳು - ರಾಜ್ಯದಲ್ಲಿ ಪರಿಶಿಷ್ಟ ಪಂಗಡದವರಿಗೆ ಉನ್ನತ ಶಿಕ್ಷಣ ಮತ್ತು ಸಾರ್ವಜನಿಕ ಉದ್ಯೋಗಗಳಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 3ರ ಮೀಸಲಾತಿಯನ್ನು ಶೇಕಡ 7ಕ್ಕೆ ಹೆಚ್ಚಿಸುವ ಬಗ್ಗೆ ಚರ್ಚೆಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಜಿ. ಬೋಪಯ್ಯ ಮತ್ತು ಎಂ.ಪಿ. ಅಪ್ಪಚ್ಚು (ರಂಜನ್‌) ಇವರುಗಳು - ಜೂನ್‌ ಮತ್ತು ಆಗಸ್ಟ್‌ ತಿಂಗಳಿನಲ್ಲಿ ಉಂಟಾದ ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಕೊಡಗು ಜಿಲ್ಲೆಯ ಪುನರ್‌ ನಿರ್ಮಾಣಕ್ಕೆ ವಿಶೇಷ ಪ್ಯಾಕೇಜ್‌ ಘೋಷಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎಂ.ಪಿ.ಕುಮಾರಸ್ವಾಮಿ, ಪಿ.ರಾಜೀವ್‌, ಎಸ್‌.ರಘು, ಎಸ್‌.ವಿ. ರಾಮಚಂದ್ರ ಎಂ.ಚಂದ್ರಪ್ಪ, ನೆಹರು ಓಲೇಕಾರ್‌, ಬಸವರಾಜ್‌ ಮತ್ತಿಮೂಡ್‌, ಬಿ.ಹರ್ಷವರ್ಧನ, ಹೆಚ್‌.ನಾಗೇಶ್‌ ಹಾಗೂ ಮತ್ತಿತರರು - ಬಡ್ತಿ ಹಾಗೂ ಜೇಷ್ಠತೆ ಸಂರಕ್ಷಣೆ ಕಾಯ್ದೆ 2017ರ ಅನುಷ್ಠಾನಕ್ಕೆ ಇರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 1) ಶ್ರೀ ಎ.ಟಿ.ರಾಮಸ್ವಾಮಿ ರವರು ಬೆಂಗಳೂರು ದಕ್ಷಿಣ ತಾಲ್ಲೂಕಿನ ಬಿ.ಎಂ.ಕಾವಲು ಗ್ರಾಮದ ಸರ್ವೆ ನಂ.137ರಲ್ಲಿರುವ 310 ಎಕರೆ 18 ಗುಂಟೆ ಸರ್ಕಾರಿ ಜಾಗವನ್ನು ಅಕ್ರಮವಾಗಿ ಶ್ರೀ ಹರಿ ಖೋಡೆ ಕುಟುಂಬಕ್ಕೆ ಪರಭಾರೆಯಾಗುತ್ತಿರುವ ಕುರಿತು ದಿನಾ೦ಕ: 13.12.2018 ರಂದು ಶೂನ್ಯ ವೇಳೆಯಲ್ಲಿ ಪ್ರಸ್ನಾಪಿಸಿದ ವಿಚಾರದ ಬಗ್ಗೆ ವಿಶೇಷ ಚರ್ಚೆ. 2) ಶ್ರೀ ಎಸ್‌.ಎ.ರಾಮದಾಸ್‌, ಎಸ್‌.ಸುರೇಶ್‌ ಕುಮಾರ್‌ ಮತ್ತು ಸಿ.ಟಿ.ರವಿ ರವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪ್ರವೇಶಾತಿ ಪಡೆದು ಪರೀಕ್ಷೆ ತೆಗೆದುಕೊಂಡರೂ ಅಂಕ ಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ ನೀಡದೇ ಇರುವ ವಿಚಾರದ ಬಗ್ಗೆ ವಿಶೇಷ ಚರ್ಚೆ. 3) ಶ್ರೀ ಸಿ.ಟಿ. ರವಿ, ಶ್ರೀ ಎಸ್‌. ಸುರೇಶ್‌ ಕುಮಾರ್‌, ಶ್ರೀ ಕೆ.ಜಿ. ಬೋಪಯ್ಯ, ಶ್ರೀ ಜೆ.ಸಿ. ಮಾಧುಸ್ವಾಮಿ, ಮತ್ತು ಶ್ರೀ ಅರಗ ಜ್ಞಾನೇಂದ್ರ ಇವರುಗಳು ಆಂಬಿಡೆಂಟ್‌ ಪ್ರಕರಣದಲ್ಲಿ ವಂಚನೆಗೊಳಗಾದವರಿಗೆ ನ್ಯಾಯ ಒದಗಿಸುವುದು ಹಾಗೂ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಬಗ್ಗೆ ವಿಶೇಷ ಚರ್ಚೆ. ೮/.. 2) 3) 4) 5) 6) 7) -: 6 ;- 8. ಗಮನ ಸೆಳೆಯುವ ಸೂಚನೆಗಳು ಶ್ರೀ ಕೆ. ರಘುಪತಿ ಭಟ್‌ ಅವರು - ಉಡುಪಿ ನಗರ ಸಭೆಯ ಚುನಾಯಿತ ನಗರ ಸಭಾ ಸದಸ್ಯರ ಸಭೆಯನ್ನು ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲು ಜಿಲ್ಲಾಧಿಕಾರಿಯವರು ಅವಕಾಶ ನೀಡದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಡಾ. ಮಾಸ್ಕಿ ವೆಂಕಟೇಶ್‌ ಅಯ್ಯಂಗಾರ್‌ ರವರ ಸ್ಮಾರಕ ಮತ್ತು ಅಧ್ಯಯನ ಪೀಠ ಸ್ಥಾಪನೆ ಕುರಿತಂತೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಡಾ. ಶಾಮನೂರು ಶಿವಶಂಕರಪ್ಪ ಅವರು - ದಾವಣಗೆರೆ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಐ.ಆರ್‌.ಬಿ. ಅಥವಾ ಕೆ.ಎಸ್‌.ಆರ್‌.ಪಿ. 13ನೇ ಬೆಟಾಲಿಯನ್‌ ಅನ್ನು ತುರ್ತಾಗಿ ಸೃಜನೆ ಮಾಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ವಿ.ಸುನೀಲ್‌ ಕುಮಾರ್‌ ಅವರು - ಕಾರ್ಕಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಸಿ.ಆರ್‌.ಎಫ್‌. ಯೋಜನೆಯಡಿ ಕಾಮಗಾರಿಗಳನ್ನು ಗುತ್ತಿಗೆ ಪಡೆದ ಸಂಸ್ಥೆಯವರು ಕೆಲವು ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಿರುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಜಿ.ಬೋಪಯ್ಯ ಅವರು - ಕೊಡಗು ಜಿಲ್ಲೆಯಲ್ಲಿ ಭೂ ಪರಿವರ್ತನೆಯನ್ನು ನಿಲ್ಲಿಸಿರುವುದರಿಂದ ಅಲ್ಲಿನ ನಗರ ಮತ್ತು ಗ್ರಾಮಾಂತರ ಪ್ರದೇಶದ ಜನರು ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌.ನಾಗೇಂದ್ರ ಅವರು - ಮೈಸೂರು ನಗರದಲ್ಲಿರುವ ಕೃಷ್ಣರಾಜ ಆಸ್ಪತ್ರೆಗೆ ಬರುವ ರೋಗಿಗಳು ಹೆಚ್ಚಾಗಿದ್ದರೂ ವಾರ್ಡ್‌ಗಳು / ಬೆಡ್‌ಗಳ ಕೊರತೆ ಕಂಡುಬರುತ್ತಿರುವುದರಿಂದ ಆ ಆಸ್ಪತ್ರೆಯನ್ನು ಮೇಲ್ದರ್ಜೇಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು - ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ವಿಚಾರದ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. | ಬ್ಯ! 8) 9) 10 ಸಜೆ 11) 12 ಸಬ್‌ 13) - 7 :- ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಶ್ರೀ ಪಿ.ರಾಜೀವ್‌ ಇವರುಗಳು - ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಪ್ರತ್ಯೇಕ ನೇಮಕಾತಿಯಿಂದಾಗಿ ರಿಜರ್ವ್‌ ಮತ್ತು ಸಿವಿಲ್‌ ಎಂಬ ತಾರತಮ್ಯ ಹೆಚ್ಚಾಗುತ್ತಿರುವುದರಿಂದ ರಿಜರ್ವ್‌ ವಿಭಾಗದ ಅಧಿಕಾರಿ / ಸಿಬ್ಬಂದಿ ವರ್ಗದವರಿಗೆ ಅಂತರಿಕ ವರ್ಗಾವಣೆಗೆ ಅವಕಾಶ ಮಾಡಿಕೊಡುವ ಮೂಲಕ ರಿಜರ್ವ್‌ ಮತ್ತು ಸಿವಿಲ್‌ ಎಂಬ ತಾರತಮ್ಯವನ್ನು ಹೋಗಲಾಡಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಎ.ಎಸ್‌.ಜಯರಾಮ್‌ ಅವರು - ತುರುವೇಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಬೆಂಗಳೂರು ವಿದ್ಯುತ್‌ ಕಂಪನಿ (ಬೆಸ್ಕಾಂ) ವತಿಯಿಂದ ಹೊಸದಾಗಿ ಪರಿವರ್ತಕಗಳ ರಿಪೇರಿ ಕೇಂದ್ರವನ್ನು ಸ್ಥಾಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಸಿದ್ದುಕೆ.ಸವದಿ ಅವರು - ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಡಿಯಲ್ಲಿ ನೇಯ್ಗೆ ಮಾಡುವ ನೇಕಾರರುಗಳಿಗೆ ನೂಲಿನ ಸರಬರಾಜು ಇಲ್ಲದೇ ಇರುವುದು, ನೇಕಾರರಿಗೆ ಪ್ರೋತ್ಸಾಹಧನ ನೀಡುವುದನ್ನು ನಿಲ್ಲಿಸಿರುವುದು ಹಾಗೂ ನೇಕಾರರ ಸಾಲ ಮನ್ನಾ ಮಾಡುವುದು ಮುಂತಾದ ವಿಚಾರಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಕೆ.ಮಾಡಾಳು ವಿರೂಪಾಕ್ಷಪ್ಪ ಮತ್ತು ಶ್ರೀ ಹೆಚ್‌.ಕೆ.ಕುಮಾರಸ್ವಾಮಿ ಅವರುಗಳು - ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಕಸಬಾ ಹೋಬಳಿ ಮತ್ತು ಉಬ್ರಾಣಿ ಹೋಬಳಿಯಲ್ಲಿ ಹಾಗೂ ಹಾಸನ ಜಿಲ್ಲೆ, ಆಲೂರು ಮತ್ತು ಸಕಲೇಶಪುರ ತಾಲ್ಲೂಕುಗಳಲ್ಲಿ ಕಾಡಾನೆಗಳ ಹಾವಳಿಯಿಂದ ರೈತರು ತೊಂದರೆಗೊಳಗಾಗಿರುವ ಬಗ್ಗೆ ಮತ್ತು ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಕೈಗೊಂಡ ಕ್ರಮಗಳು ಹಾಗೂ ಬೆಳೆ ಪರಿಹಾರ ಹೆಚ್ಚಿಸುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ್‌ ಅವರು - 1998 ಮತ್ತು 1999ರಲ್ಲಿ ಗ್ರಾಮೀಣ ಕೃಪಾಂಕದಡಿಯಲ್ಲಿ ನೇಮಕಾತಿ ಹೊಂದಿ ಸರ್ವೋಚ್ಛ ನ್ಯಾಯಾಲಯದ ತೀರ್ಪಿನನ್ವಯ ವಜಾಗೊಂಡು ನಂತರ ವಿಶೇಷ ನೇಮಕಾತಿಯಡಿಯಲ್ಲಿ ಪುನರ್‌ನೇಮಕಗೊಂಡು ಬೆಳಗಾವಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರುಗಳಿಗೆ ಸೇವಾ ಸವಲತ್ತುಗಳನ್ನು ನೀಡುವಲ್ಲಿ ತಾರತಮ್ಯ ಉಂಟಾಗಿರುವ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಎಸ್‌.ಎ. ರಾಮದಾಸ್‌ ಅವರು - ಕೆ.ಆರ್‌.ಎಸ್‌. ಉದ್ಯಾನವನವನ್ನು ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವುದರಿಂದ ಜಮೀನನ್ನು ಕಳೆದುಕೊಳ್ಳುವ ರೈತರು ಆಕ್ರೋಶಗೊಂಡಿರುವುದಲ್ಲದೇ ಕೆ.ಆರ್‌.ಎಸ್‌. ಅಣೆಕಟ್ಟಿಗೂ ಅಪಾಯ ಉಂಟಾಗುವ ಸಂಭವವಿರುವ ವಿಚಾರದ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ . ಶಿಕ್ಷಣ ಸಚಿವರ ಗಮನ ಸೆಳೆಯುವುದು. * 8/ .. -: 8.:- 14) ಡಾ: ಯತೀಂದ್ರ ಸಿದ್ಧರಾಮಯ್ಯ ಅವರು - ರಾಜ್ಯದಲ್ಲಿ ಮುಜರಾಯಿ ಮತ್ತು ಮುಜರಾಯೇತರ ದೇವಸ್ಥಾನಗಳ ನಿರ್ಮಾಣ ಮತ್ತು ದುರಸ್ತಿಗೆ ಸರ್ಕಾರವು ನೀಡುತ್ತಿರುವ ಹಣ ಸಾಲದೇ ಇರುವುದರಿಂದ ಅದನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವರ ಗಮನ ಸೆಳೆಯುವುದು. 15) ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ಅಂಕೋಲ-ಹುಬ್ಬಳ್ಳಿ ರೈಲು ಮಾರ್ಗದ ನಿರ್ಮಾಣಕ್ಕೆ ಅರಣ್ಯ ಪ್ರದೇಶದ ನಾಶವನ್ನು ತಪ್ಪಿಸಲು ಕುದುರೆಮುಖ ಗಣಿ ಪ್ರದೇಶವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಪ್ರಸ್ತಾಪಿಸಿರುವುದರಿ೦ದ, ಕಳಸಾ ಮತ್ತು ಇತರೆ ಕ್ಷೇತ್ರಗಳ ನಿರಾಶ್ರಿತ ರೈತರು ಮತ್ತು ನಿವಾಸಿಗಳಿಗೆ ಆಶ್ರಯವನ್ನು ಕಲ್ಪಿಸುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. 16) ಶ್ರೀ ಬಿ. ಹರ್ಷವರ್ಧನ್‌ ಅವರು - ನಂಜನಗೂಡು ತಾಲ್ಲೂಕಿನಲ್ಲಿ ಮಕ್ಕಳಿಗೆ, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ವಿತರಿಸಲಾಗುತ್ತಿರುವ ಆಹಾರದಲ್ಲಿ ಅವ್ಯವಹಾರ ನಡೆಯುತ್ತಿರುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ, ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. 17) ಶ್ರೀಮತಿ ಕೆ. ಪೂರ್ಣಿಮಾ ಅವರು - ಖಾನಾಪುರ ತಾಲ್ಲೂಕಿನಲ್ಲಿ ಹೆಚ್ಚಾಗಿ ವಾಸಿಸುತ್ತಿರುವ ಹಣಬರ / ಯಾದವ ಸಮುದಾಯದ ಜನರ ಶಾಲಾ ದಾಖಲಾತಿಗಳಲ್ಲಿ ಹಣಬರ ಎಂದು ನಮೂದಿಸುವ ಬದಲಾಗಿ ಮರಾಠ ಎಂದು ನಮೂದಿಸುತ್ತಿರುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. 18) ಶ್ರೀ ಎಂ.ವಿ. ವೀರಭದ್ರಯ್ಯ ಅವರು - ಮಧುಗಿರಿ ಉಪ ವಿಭಾಗದ ೩70 ಕಛೇರಿ ವ್ಯಾಪ್ತಿಗೆ ಬರುತ್ತಿದ್ದ ಶಿರಾ ತಾಲ್ಲೂಕನ್ನು ತುಮಕೂರು 4810 ಕಛೇರಿ ವ್ಯಾಪ್ತಿಗೆ ಸೇರಿಸಿರುವುದನ್ನು ರದ್ದುಪಡಿಸಿ ಮಧುಗಿರಿ ಉಪ ವಿಭಾಗದ ೩8170೦ ಕಛೇರಿ ವ್ಯಾಪ್ತಿಗೆ ವಾಪಸ್ಸು ಮಾಡುವ ಬಗ್ಗೆ ಮಾನ್ಯ ಸಾರಿಗೆ ಸಚಿವರ ಗಮನ ಸೆಳೆಯುವುದು. 19) ಶ್ರೀಮತಿ ವಿನಿಷಾ ನೀರೋ ಅವರು - ಬೆ೦ಗಳೂರು ಅಭಿವೃದ್ಧಿ ಪ್ರಾಧಿಕಾರದ ಕಛೇರಿಗಳಲ್ಲಿ ಶುಚಿತ್ವ ಇಲ್ಲದೇ ಇರುವುದು ಮತ್ತು ಅಲ್ಲಿನ ಶೌಚಾಲಯಗಳು ಅನಾರೋಗ್ಯಕರ ಸ್ಥಿತಿಯಲ್ಲಿರುವುದರ ಹಾಗೂ ವಿಕಲಚೇತನರು ಶೌಚಾಲಯಗಳನ್ನು ಬಳಸಲು ಅನುಕೂಲವಾಗುವಂತೆ ಅಗತ್ಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಜಿ.ಕರುಣಾಕರ ರೆಡ್ಡಿ ಅವರು - ದಾವಣಗೆರೆ ಸಾಮಾಜಿಕ ಅರಣ್ಯ ವಿಭಾಗದ ಹರಪನಹಳ್ಳಿ ವಲಯದಲ್ಲಿ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಾಗ ಸರ್ಕಾರಿ ಹಣ ದುರುಪಯೋಗ ಆಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. 20 ಹ ಗೆ *೨)/ .. 21) 22) 23) 24) 25 ns 26) 27 ಸಜ 28) -29:- ಶ್ರೀ ಆನಂದ್‌ ಸಿಂಗ್‌ ಅವರು - ಹೊಸಪೇಟೆ ತಾಲ್ಲೂಕಿನಲ್ಲಿ ತುಂಗಭದ್ರಾ ನದಿಗೆ ಅಣೆಕಟ್ಟು ಕಟ್ಟುವ ಸಲುವಾಗಿ ವಶಪಡಿಸಿಕೊಂಡಿರುವ ಜಮೀನು ಅಣೆಕಟ್ಟು ನಿರ್ಮಾಣಕ್ಕೆ ಬಳಕೆಯಾಗದೇ ಉಳಿದಿದ್ದು ಅದನ್ನು ಸರ್ಕಾರದ ವಶಕ್ಕೆ ಪಡೆದು ಆಶ್ರಯ ವಸತಿ ಯೋಜನೆಯ ಉದ್ದೇಶಕ್ಕೆ ಬಳಸುವ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ರವಿಸುಬ್ರಮಣ್ಯ ಅವರು - ಕೆ.ಆರ್‌.ಐ.ಡಿ.ಎಲ್‌. ಸಂಸ್ಥೆಯ ಹಣ ದುರ್ಬಳಕೆಯಾಗಿ ಖಾಸಗಿ ವ್ಯಕ್ತಿಗಳ ಖಾತೆಗಳಿಗೆ ಜಮಾವಣೆಯಾಗಿದ್ದು, ಇದರ ತನಿಖೆಯನ್ನು ಸಿ.ಬಿ.ಐ. ಗೆ ವಹಿಸುವಂತೆ ಇಂಡಿಯನ್‌ ಓವರ್ಸೀಸ್‌ ಬ್ಯಾಂಕ್‌ ಕೋರಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಜಿ. ಬೋಪಯ್ಯ ಅವರು - ಕೊಡಗು ಜಿಲ್ಲೆಯ ಬಾಣೆ ಜಾಗದಲ್ಲಿ ಕಾಫಿ ಕೃಷಿ ಮಾಡಿರುವುದು ಮತ್ತು ಕಂದಾಯಕ್ಕೆ ಒಳಪಡಿಸಿರುವುದು ಕಾನೂನು ಬಾಹಿರವೆಂದು ಕಂದಾಯ ಇಲಾಖೆಗೆ ಸಂಬಂಧಿಸಿದ ಆಡಿಟ್‌ನಲ್ಲಿ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಅಲ್ಲಿನ ಜನರಲ್ಲಿ ಗೊಂದಲವುಂಟಾಗಿರುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹರೀಶ್‌ ಪೂಂಜ ಅವರು - ರಾಜ್ಯದಲ್ಲಿ ರಬ್ಬರ್‌ ಬೆಳೆಗೆ ನಿಗದಿಪಡಿಸಿರುವ ಬೆಲೆಯಲ್ಲಿ ಗಣನೀಯವಾಗಿ ಇಳಿಕೆಯಾಗಿರುವುದರಿಂದ ರಬ್ಬರ್‌ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ ಮಾನ್ಯ ತೋಟಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎ. ರವೀಂದ್ರನಾಥ್‌ ಅವರು - ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಬಿಜಾಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಸಂಯೋಜನೆಗೊಳಿಸಲು ತೀರ್ಮಾನಿಸಿರುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಬಳ್ಳಾರಿ ವಿರೂಪಾಕ್ಷಪ್ಪ ರುದ್ರಪ್ಪ ಅವರು - ರಾಜ್ಯದ ರೈತರು ಪಿಕಾರ್ಡ್‌ ಬ್ಯಾಂಕ್‌ಗಳ ಮೂಲಕ ಪಡೆದಿರುವ ದೀರ್ಫಾವಧಿ ಹಾಗೂ ಮಧ್ಯಮಾವಧಿ ಸಾಲದ ಕಂತುಗಳನ್ನು ಮನ್ನಾ ಮಾಡುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಶ್ರೀಮಂತ್‌ ಬಾಳಾಸಾಹೇಬ್‌ ಪಾಟೀಲ್‌ ಅವರು - ಅಥಣಿ ತಾಲ್ಲೂಕು ಕಾಗವಾಡ ಮತಕ್ಷೇತ್ರ ವ್ಯಾಪ್ತಿಯಲ್ಲಿನ ಸುಮಾರು 20,000 ಎಕ್ಟೇರ್‌ ಕೃಷಿ ಜಮೀನನ್ನು ಸವಳು-ಜವಳುಗಳಿಂದ ಮುಕ್ತಗೊಳಿಸುವ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಮತ್ತು ಡಾ. ಭರತ್‌ ಶೆಟ್ಟಿ ವೈ. ಇವರುಗಳು - ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. | *. 10/ .. - 10 ;- 29) ಶ್ರೀ ಪ್ರತಾಪಗೌಡ ಪಾಟೀಲ್‌ ಅವರು - ರಾಷ್ಟೀಯ ಹೆದ್ದಾರಿ 150-ಎ ನಲ್ಲಿನ ಹತ್ತಿಗೂಡು ಕ್ರಾಸ್‌ನಿಂದ ಬಳ್ಳಾರಿವರೆಗಿನ ಸುಮಾರು 150 ಕಿ.ಮೀ. ಉದ್ದದ ರಸ್ತೆಯು ಕೇವಲ 7 ಮೀಟರ್‌ ಎಸ್ತೀರ್ಣವಿರುವ ಕಾರಣ ಆ ಭಾಗದಲ್ಲಿ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿರುವುದರಿಂದ ಅದನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. 30) ಶ್ರೀ ಡಿ. ವೇದವ್ಯಾಸ ಕಾಮತ್‌, ಡಾ. ಭರತ್‌ ಶೆಟ್ಟಿ ವೈ, ಹರೀಶ್‌ ಪೂಂಜ, ಸಂಜೀವ್‌ ಮಠಂದೂರ್‌, ರಾಜೇಶ್‌ ನಾಯ್ಕ್‌ ಯು., ಉಮಾನಾಥ ಎ. ಕೋಟ್ಯಾನ್‌, ಇವರುಗಳು - ದಕ್ಷಿಣ ಕನ್ನಡ ಜಿಲ್ಲೆಯ ವೆನ್‌ಲಾಕ್‌ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವುದು ಹಾಗೂ ಮಂಗಳೂರು ಜಿಲ್ಲಾ ಸರ್ಕಾರಿ ಲೇಡಿಗೊಷನ್‌ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. 31) ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರದ ಹಾಗೂ ಉಡುಪಿ ಜಿಲ್ಲೆಯ ಪ್ರವೇಶ ದ್ವಾರದ ಹೆಜಮಾಡಿ ಪ್ರದೇಶದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜಂಟಿ ಯೋಜನೆಯಡಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಮೀನುಗಾರಿಕಾ ಬಂದರನ್ನು ಆದಷ್ಟು ಜರೂರು ಪ್ರಾರಂಭ ಮಾಡಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವರ ಗಮನ ಸೆಳೆಯುವುದು. 32) ಶ್ರೀ ಬಸವರಾಜ ಬಿ. ಮತ್ತಿಮೂಡ ಅವರು - ಕಲ್ಬುರ್ಗಿ, ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಶಹಾಬಾದ್‌ನಲ್ಲಿರುವ ಜಿ.ಇ. ಪವರ್‌ ಇಂಡಿಯಾ ಲಿಮಿಟೆಡ್‌ ಕಾರ್ಯಾನೆಯನ್ನು ಮುಚ್ಚುವ ಮೂಲಕ ಅಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಒತ್ತಾಯಪೂರ್ವಕವಾಗಿ ನಿವೃತ್ತಿ ನೀಡುತ್ತಿರುವುದರಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರ ಗಮನ ಸೆಳೆಯುವುದು. 33) ಶ್ರೀ ಉಮೇಶ ವಿ. ಕತ್ತಿ ಅವರು - ಸಕ್ಕರೆ ಕಾರ್ಪಾನೆಗಳಲ್ಲಿ ಉತ್ಪಾದಿಸುವ ವಿದ್ಯುತ್‌ನ್ನು ಸರ್ಕಾರವು ಮೇ-2018 ರಿಂದ ಕಡಿಮೆ ದರದಲ್ಲಿ ಖರೀದಿಸುತ್ತಿರುವುದರಿಂದ ಕಾರ್ಯಾನೆಗಳು ಹಾಗೂ ರೈತರು ಆರ್ಥಿಕ ತೊಂದರೆ ಅನುಭವಿಸುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 9. ಅರ್ಧ ಗಂಟೆ ಕಾಲಾವಧಿ ಚರ್ಚೆ 1) ಶ್ರೀ ಬೋಪಯ್ಯ ಕೆ.ಜಿ. ಇವರು “ಸಾಲ ಮನ್ನಾ ಯೋಜನೆ” ಕುರಿತು ದಿನಾಂಕ: 12.12.2018 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 35(1354ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 2) ಶ್ರೀ ಈ. ತುಕಾರಾಂ ಇವರು - ಚಿತ್ರದುರ್ಗ, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ 2011ರಿಂದ 2018ರವರೆಗೆ ಕ್ರೋಢೀಕರಿಸಿರುವ ಒಟ್ಟು ಎಸ್‌.ಪಿ.ವಿ. (ಕೆ.ಎಂ.ಎ.ಆರ್‌.ಸಿ.) ಮೊತ್ತದ ವಿವರಗಳ ಬಗ್ಗೆ ಹಾಗೂ ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನ ಸಮಿತಿಯ ವತಿಯಿಂದ ಗಣಿ ಬಾಧಿತ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಅರ್ಧ ಗಂಟಿ ಕಾಲ ಚರ್ಚಿಸುವುದು. ಎತ ಗೊ 3) 4) ೨) 6) 7) 8) 9) -: 33 ;- ಶ್ರೀ ಎ.ಎಸ್‌. ಜಯರಾಮ್‌ (ಮಸಾಲಾ ಜಯರಾಮ್‌) ಇವರು - ತುರುವೇಕೆರೆ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಹೊಸ ವಿದೇಶಿ ಕಳೆ (ಆಂಬ್ರೋಸಿಯ ಪ್ಲಿಲೋಸ್ಟೇಕಿಯ) ಹರಡಿರುವುದರಿಂದ ಅಲ್ಲಿನ ಕೃಷಿ / ತೋಟಗಾರಿಕೆ ಬೆಳೆಗಳು ನಾಶವಾಗುತ್ತಿದ್ದು ರೈತರು ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ವಿಷಯಕ್ಕೆ ಸಂಬಂಧಪಟ್ಟಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎಸ್‌.ಎ.ರಾಮದಾಸ್‌ ಇವರು “ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದ ಅನುಷ್ಠಾನ” ಕುರಿತು ದಿನಾಂಕ: 13.12.2018 ರಂದು ಸದನದಲ್ಲಿ ಉತ್ತರಿಸುವ 4ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 60(941ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀಮತಿ ಅನಿತಾ ಕುಮಾರಸ್ವಾಮಿ, ಶ್ರೀ ಎ. ಮಂಜುನಾಥ್‌, ಡಾ: ಹೆಚ್‌.ಡಿ. ರಂಗನಾಥ್‌ ಮತ್ತು ಶ್ರೀ ಸಿ.ಎನ್‌. ಬಾಲಕೃಷ್ಣ, ಇವರುಗಳು ರಾಮನಗರ, ಬೆ೦ಗಳೂರು ಗ್ರಾಮಾ೦ತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ರೇಷ್ಮೆ ಮತ್ತು ಮಾವು ಬೆಳೆಗೆ ಸೂಕ್ತ ಬೆಲೆ ಸಿಗದೇ ರೈತರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಆನಂದ ಈ ಚಂದ್ರಶೇಖರ ಮಾಮನಿ ಹಾಗೂ ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಇವರುಗಳು - ವಿಜಯಪುರ ಜಿಲ್ಲೆಯ ಇಂಡಿ, ನಾಗಠಾಣ ಮತ್ತು ಬಬಲೇಶ್ವರ ಮತಕ್ಷೇತದ ನೀರಾವರಿ ವಂಚಿತ 61 ಹಳ್ಳಿಗಳು ಶಾಶ್ವತ ಬರಗಾಲಕ್ಕೆ ತುತ್ತಾಗಿರುವುದರಿಂದ ಮುಳವಾಡ ಏತ ನೀರಾವರಿ 3ನೇ ಹಂತದಲ್ಲಿ ಲಭ್ಯವಿರುವ ನೀರನ್ನು ಬಳಸಿಕೊಂಡು ಶ್ರೀ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಪ್ರತಾಪಗೌಡ ಪಾಟೀಲ್‌, ಶ್ರೀ ರಾಜಾ ವೆಂಕಟಪ್ಪ ನಾಯಕ, ಶ್ರೀ ಬಸವನಗೌಡ ದದ್ದಲ್‌ ಹಾಗೂ ಡಾ. ಎಸ್‌. ಶಿವರಾಜ್‌ ಪಾಟೀಲ್‌ ಇವರುಗಳು - ತುಂಗಭದ್ರಾ ಜಲಾಶಯದ ಜ್ವಲಂತ ಸಮಸ್ಯೆಗಳು ಹಾಗೂ ಜಲಾಶಯದಲ್ಲಿನ ನೀರನ್ನು ಕಾಲುವೆಗಳಿಗೆ ನೀರು ಸರಬರಾಜು ಮಾಡುವುದರಲ್ಲಿನ ನಿರ್ಲಕ್ಷ್ಯದಿ೦ದಾಗಿ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಎರಡನೇ ಬೇಸಿಗೆ ಬೆಳೆಗೆ ನೀರಿನ ಕೊರತೆ ಉಂಟಾಗುತ್ತಿರುವ ಬಗ್ಗೆ ಅರ್ಧ ಗಂಟಿ ಕಾಲ ಚರ್ಚಿಸುವುದು. ಶ್ರೀ ಗೂಳಿಹಟ್ಟಿಡಿ.ಶೇಖರ್‌, ಶ್ರೀ ಎಂ. ಚಂದ್ರಪ್ಪ ಶ್ರೀ ಜಿ.ಹೆಚ್‌. ತಿಪ್ಪಾರೆಡ್ಡಿ ಮತ್ತು ಶ್ರೀಮತಿ ಕೆ. ಪೂರ್ಣಿಮಾ ಇವರುಗಳು - ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಮತ್ತಿತರ ತಾಲ್ಲೂಕುಗಳು ತೀವ್ರ ಬರಗಾಲದಿಂದ ತತ್ತರಿಸಿದ್ದು ಅಪ್ಪರ್‌ಭದ್ರ ಯೋಜನೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಅಭಯ ಪಾಟೀಲ್‌ ಇವರು - ಬೆಳಗಾವಿ ನಗರದಲ್ಲಿ ಮಹಾನಗರ ಪಾಲಿಕೆಯು ಅಸ್ತಿತ್ವಕ್ಕೆ ಬಂದು ಹಲವು ವರ್ಷಗಳು ಕಳೆದಿದ್ದರೂ ನಗರವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಜಾ 3 - 12 :- 10) ಶ್ರೀ ಬಸನಗೌಡ ದದ್ದಲ ಇವರು - ರಾಯಚೂರು ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ದದ್ದಲ, ಕಟಕನೂರು, ಬೈಲ ಮರ್ಚಡ್‌ ಮತ್ತು ಕಾತರಿಕಿ ಏತ. ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. 11) ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಇವರು “ಆಲಮಟ್ಟಿ ಜಲಾಶಯದ ಮಟ್ಟವನ್ನು ಎತ್ತರಿಸುವುದು” ಎಂಬ ವಿಷಯದ ಕುರಿತು ದಿನಾಂಕ; 13.12.2018 ರಂದು ಸದನದಲ್ಲಿ ಉತ್ತರಿಸುವ 4ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ:51(984)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 10. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಶ್ರೀ ಅಭಯ್‌ ಪಾಟೀಲ್‌ ಅವರು ಈ ಕೆಳಕಂಡ ನಿರ್ಣಯಗಳನ್ನು ಮಂಡಿಸುವುದು: 1) 2) “ ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ಪರಿಸರದಲ್ಲಿ ಹಲವಾರು ಶೈಕ್ಷಣಿಕ ವಿದ್ಯಾ ಸಂಸ್ಥೆಗಳು ಇದ್ದು, ಇಲ್ಲಿ ಹೆಚ್ಚು ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗಿದ್ದು, ಉದ್ಯೋಗವನ್ನು ಅರಸಿ ಇತರ ರಾಜ್ಯಗಳಿಗೆ ವಲಸೆ ಹೋಗುತ್ತಿರುವುದನ್ನು ತಪ್ಪಿಸಲು ಹಾಗೂ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಬೆಳಗಾವಿಯಲ್ಲಿ ಒಂದು ಬೃಹತ್‌ ಪ್ರಮಾಣದ ಐಟಿ ಪಾರ್ಕ್‌ನ್ನು ಸ್ಥಾಪಿಸುವುದು ಅವಶ್ಯಕವಾಗಿದ್ದು, ರಾಷ್ಟೀಯ ಹೆದ್ದಾರಿ ಸಂಖ್ಯೆ:4 ಕೈ ಹೊಂದಿಕೊಂಡಿರುವ ಬೆಳಗಾವಿ ಗ್ರಾಮದ ಸರ್ವೇ ನಂ.1304 ರಿಂದ 1349 ರವರೆಗೆ ಇರುವ ಸುಮಾರು 744 ಎಕರೆ 34 ಗುಂಟೆಯಷ್ಟು ಜಮೀನು ರಾಜ್ಯ ಸರ್ಕಾರಕ್ಕೆ ಸೇರಿದ್ದು, ಈ ಸ್ಥಳದಲ್ಲಿ ಬೃಹತ್‌ ಪ್ರಮಾಣದ ಐಟಿ ಪಾರ್ಕ್‌ನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಈ ಸದನವು ಒತ್ತಾಯಿಸುತ್ತದೆ.” “ನಮ್ಮ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿರುವ ಗಣ್ಯ ವ್ಯಕ್ತಿಗಳ ಹಾಗೂ ಅವರ ರ್‌ೂ ಐತಿಹಾಸಿಕ ಸ್ಮಾರಕಗಳನ್ನು ನಿರ್ಮಿಸುವ ಮುಖಾಂತರ ಇಂದಿನ ಯುವ ಪೀಳಿಗೆಗೆ ಅದನ್ನು ಪರಿಚಯಿಸುವುದು ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಳ್ಳುವುದು ಈ ಸಂದರ್ಭದಲ್ಲಿ ಅತ್ಯಂತ ಅವಶ್ಯಕವಾಗಿರುತ್ತದೆ. ಆದ್ದರಿಂದ ಈ ವೀರಯೋಧರುಗಳ ಜೀವನ ಚರಿತ್ರೆಗಳನ್ನು ಮಾದರಿ ರೂಪದಲ್ಲಿ ಸ್ಥಾಪಿಸುವ, ವಿಜ್ಞಾನಿಗಳ ಮತ್ತು ಸ್ವತಂತ್ರ ಭಾರತಕ್ಕೆ ಹೋರಾಡಿದ ಮಹಾನ್‌ ವ್ಯಕ್ತಿಗಳ ಜನ್ಮಸ್ಥಳ, ಕರ್ಮಭೂಮಿ, ಜೀವನ ಚರಿತ್ರೆ ಹಾಗೂ ಸ್ಮಾರಕಗಳ ಪ್ರತಿರೂಪತೆಯ ಪಳೆಯುಳಿಕೆಗಳನ್ನು ಒಂದೇ ಪರಿಸರದಲ್ಲಿ ಸ್ಥಾಪಿಸುವುದರಿಂದ ಇಂದಿನ ಯುವಕರಲ್ಲಿ ದೇಶಾಭಿಮಾನವನ್ನು ಹೆಚ್ಚಿಸುವುದರ ಜೊತೆಗೆ ಉತ್ತರ ಕರ್ನಾಟಕದ ಭಾಗದಲ್ಲಿ ಬೆಳಗಾವಿಯನ್ನು ಮಾದರಿ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಅವಕಾಶವಾಗುವುದರಿಂದ ಬೆಳಗಾವಿ ತಾಲ್ಲೂಕಿನ ಮಚ್ಚೆ ಗ್ರಾಮದ ಸರ್ವೇ ನಂ.559, 560, 561 ಹಾಗೂ 583ರಲ್ಲಿರುವ ಸುಮಾರು 317 ಎಕರೆ ಸರ್ಕಾರಿ ಜಮೀನಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಂಯುಕ್ತ ಅನುದಾನದಲ್ಲಿ ಐತಿಹಾಸಿಕ ಸ್ಮಾರಕಗಳ ಮಾದರಿಗಳನ್ನು (ರಿಫ್ಲಿಕಾಗಳನ್ನು) ನಿರ್ಮಿಸಬೇಕೆಂದು ಈ ಸದನವು ಒತ್ತಾಯಿಸುತ್ತದೆ.” ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. (0:1 /kla.kar.nic.in/assemblv/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) kh ಎರಡನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 21ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 11.00 ಗಂಟೆಗೆ) (ಐಟಂ 3(11) ರ ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) 1. ಶಾಸನ ರಚನೆ 111. ವಿಧೇಯಕವನ್ನು ಪುನರ್‌ ಪರ್ಯಾಲೋಚಿಸುವುದು ಹಾಗೂ ಅಂಗೀಕರಿಸುವುದು 1. ಶ್ರೀ ಜಿ.ಟಿ. ದೇವೇಗೌಡ (ಮಾನ್ಯ ಉನ್ನತ ಶಿಕ್ಷಣ ಸಚಿವರು) ಅವರು:- ಅ) ಕರ್ನಾಟಕ ವಿಧಾನ ಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊ೦ದಿಗೆ ಅಂಗೀಕಾರವಾದ ರೂಪದಲ್ಲಿರುವ 2018ನೇ ಸಾಲಿನ ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆ೦ಗಳೂರು (ತಿದ್ದುಪಡಿ) ವಿಧೇಯಕವನ್ನು ಪುನರ್‌ ದ ಸೂಚಿಸುವುದು. ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆ೦ದು ಸೂಚಿಸುವುದು. ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 21ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 11.09 ಗಂಟೆಗೆ) 1. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಬಿ.ಎಸ್‌.ಯಡಿಯೂರಪ್ಪ, ಗೋವಿಂದ.ಎಂ.ಕಾರಜೋಳ, ಜಗದೀಶ್‌ ಶೆಟ್ಟರ್‌ ಮತ್ತಿತರರು - ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರಗಾಲದಿಂದ ರೈತರು ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. | 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು | ಕಾರ್ಯದರ್ಶಿಯವರು:- ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2018ನೇ ಸಾಲಿನ ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು (ತಿದ್ದುಪಡಿ) ವಿಧೇಯಕವನ್ನು ಸಭೆಯ ಮುಂದಿಡುವುದು. I. ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಕೃಷ್ಣಬೈರೇಗೌಡ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ..2/.. ೬: 2 :- 2. ಶ್ರೀ ಡಿ.ಕೆ. ಶಿವಕುಮಾರ್‌ (ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು) ಅವರು:- ಅ) 2018ನೇ ಸಾಲಿನ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸಿವಿಲ್‌ ಸೇವೆಗಳ (ನೇಮಕಾತಿಯ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆಯ ಕಾರ್ಯವಿಧಾನ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಕೃಷ್ಣಬೈರೇಗೌಡ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತಿ. ಶ್ರೀ ಡಿ.ಕೆ. ಶಿವಕುಮಾರ್‌ (ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು) ಅವರು:- ಅ) 2018ನೇ ಸಾಲಿನ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಕ್‌ 4. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹತ್ತನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹತ್ತನೇ ಪಟ್ಟಿ ತೆ 1) 2) 3) 4) ೨) 6) -: ತಿ ;- 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಬಿ.ಎಸ್‌.ಯಡಿಯೂರಪ್ಪ, ಗೋವಿಂದ.ಎಂ.ಕಾರಜೋಳ, ಜಗದೀಶ್‌ ಶೆಟ್ಟರ್‌, ಕೆ.ಎಸ್‌. ಈಶ್ವರಪ್ಪ, ಸಿದ್ದು ಸವದಿ, ಬಸವರಾಜ ಬೊಮ್ಮಾಯಿ ಎ.ಎಸ್‌. ಪಾಟೀಲ್‌ ನಡಹಳ್ಳಿ ಹಾಗೂ ಮತ್ತಿತರರು - ಪ್ರಾದೇಶಿಕ ತಾರತಮ್ಯದಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ತೀವ್ರ ಹಿನ್ನಡೆ ಆಗುತ್ತಿದೆ ಹಾಗೂ ಈ ಭಾಗದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ ತೋರಲಾಗುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ. ಶ್ರೀಯುತರುಗಳಾದ ಹೆಚ್‌. ಹಾಲಪ್ಪ, ಎಂ.ಪಿ. ಕುಮಾರಸ್ವಾಮಿ, ಕೆ. ರಘುಪತಿ ಭಟ್‌, ವಿ. ಸುನೀಲ್‌ ಕುಮಾರ್‌, ಡಿ. ವೇದವ್ಯಾಸ ಕಾಮತ್‌, ಎಸ್‌. ಅಂಗಾರ, ಲಾಲಾಜಿ ಆರ್‌. ಮೆಂಡನ್‌, ಎಂ.ಪಿ. ಅಪ್ಪಚ್ಚ ರಂಜನ್‌, ಅರಗ ಜ್ಞಾನೇಂದ್ರ ಮತ್ತು ಇತರರು - ಪಶ್ಚಿಮ ಘಟ್ಟದ ಮಲೆನಾಡಿನ ಕೆಲವು ತಾಲ್ಲೂಕುಗಳಲ್ಲಿ ಮನೆ ನಿರ್ಮಾಣ / ದುರಸ್ಥಿ, ರಸ್ತೆಗಳ ನಿರ್ಮಾಣ, ಕುಡಿಯವ ನೀರು ಪೂರೈಕೆಗೆ ಪೈಪ್‌ ೈನ್‌ ಅಳವಡಿಕೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅರಣ್ಯ ಕಾಯ್ದೆಯಿಂದ ಅಡ್ಡಿ ಉಂಟಾಗುತ್ತಿರುವ ಬಗ್ಗೆ ಚರ್ಜಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಗೋವಿಂದ.ಎಂ.ಕಾರಜೋಳ, ಎಂ.ಪಿ.ರೇಣುಕಾಚಾರ್ಯ ಮತ್ತು ಕಳಕಪ್ಪ ಗುರುಶಾಂತಪ್ಪ ಬಂಡಿ ಇವರುಗಳು - ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲ್ಲೂಕುಗಳಲ್ಲಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಸಂಬಂಧ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಸ್‌.ಈಶ್ವರಪ್ಪ, ಶ್ರೀ ವಿ.ಸುನೀಲ್‌ ಕುಮಾರ್‌ ಹಾಗೂ ಹೆಚ್‌.ಹಾಲಪ್ಪ ಇವರುಗಳು - ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಿರುವ ವರದಿಯನ್ನು ಸರ್ಕಾರವು ಬಿಡುಗಡೆ ಮಾಡದಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಆಚಾರ್‌ ಹಾಲಪ್ಪ ಬಸಪ್ಪ, ಅಮರೇಗೌಡ ಬಯ್ಯಾಪುರ, ಪರಣ್ಣ ಈಶ್ನರಪ್ಪ ಮುನವಳ್ಳಿ, ಕೆ. ರಾಘವೇಂದ್ರ ಬಸವರಾಜ ಹಿಟ್ನಾಳ್‌, ಬಸವರಾಜ ದಢೇಸುಗೂರ್‌ ಹಾಗೂ ಮತ್ತಿತರರು - ಕೃಷ್ಣಾ ಮೇಲ್ಪ್ಬಂಡೆ ಯೋಜನೆ ಹಂತ-3ರ ಕೊಪ್ಪಳ ಏತ ನೀರಾವರಿ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ನರಸಿಂಹ ನಾಯಕ (ರಾಜುಗೌಡ), ಎಸ್‌.ವಿ. ರಾಮಚಂದ್ರ ಮತ್ತು ಸಿದ್ದು ಕೆ. ಸವದಿ ಇವರುಗಳು - ರಾಜ್ಯದಲ್ಲಿ ಪರಿಶಿಷ್ಟ ಪಂಗಡದವರಿಗೆ ಉನ್ನತ ಶಿಕ್ಷಣ ಮತ್ತು ಸಾರ್ವಜನಿಕ ಉದ್ಯೋಗಗಳಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 3ರ ಮೀಸಲಾತಿಯನ್ನು ಶೇಕಡ 7ಕ್ಕೆ ಹೆಚ್ಚಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ನ ಟೆ 4 7) ಶ್ರೀಯುತರುಗಳಾದ ಕೆ.ಜಿ. ಬೋಪಯ್ಯ ಮತ್ತು ಎಂ.ಪಿ. ಅಪ್ಪಚ್ಚು (ರಂಜನ್‌) ಇವರುಗಳು - ಜೂನ್‌ ಮತ್ತು ಆಗಸ್ಟ್‌ ತಿಂಗಳಿನಲ್ಲಿ ಉಂಟಾದ ಅತಿವೃಷ್ಟಿಯಿ೦ದ ಹಾನಿಗೊಳಗಾಗಿರುವ ಕೊಡಗು ಜಿಲ್ಲೆಯ ಪುನರ್‌ ನಿರ್ಮಾಣಕ್ಕೆ ವಿಶೇಷ ಪ್ಯಾಕೇಜ್‌ ಘೋಷಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 8) ಶ್ರೀಯುತರುಗಳಾದ ಎಂ.ಪಿ.ಕುಮಾರಸ್ವಾಮಿ, ಪಿ.ರಾಜೀವ್‌, ಎಸ್‌.ರಘು, ಎಸ್‌.ವಿ. ರಾಮಚಂದ್ರ, ಎಂ.ಚಂದ್ರಪ್ಪ, ನೆಹರು ಓಲೇಕಾರ್‌, ಬಸವರಾಜ್‌ ಮತ್ತಿಮೂಡ್‌, ಬಿ.ಹರ್ಷವರ್ಧನ, ಹೆಚ್‌.ನಾಗೇಶ್‌ ಹಾಗೂ ಮತ್ತಿತರರು - ಬಡ್ತಿ ಹಾಗೂ ಜೇಷ್ಠತೆ ಸಂರಕ್ಷಣೆ ಕಾಯ್ದೆ 2017ರ ಅನುಷ್ಠಾನಕ್ಕೆ ಇರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 9) ಶ್ರೀಯುತರುಗಳಾದ ಎಸ್‌. ಸುರೇಶ್‌ ಕುಮಾರ್‌, ಜೆ.ಸಿ. ಮಾಧುಸ್ವಾಮಿ ಮತ್ತು ಬಿ.ಸಿ. ನಾಗೇಶ್‌ ಇವರುಗಳು - ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಪರೀಕ್ಷೆ ನಡೆದು 2-3 ವರ್ಷಗಳಾದರೂ ಅಂತಿಮ ಫಲಿತಾಂಶ ಪ್ರಕಟವಾಗದೇ ಇರುವುದು ಹಾಗೂ ನೇಮಕಾತಿ ಆದೇಶ ಹೊರಡಿಸದೇ ಇರುವುದು ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯವೈಖರಿ ಕುರಿತಂತೆ ಚರ್ಚೆಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 1) ಶ್ರೀ ಎ.ಟಿ.ರಾಮಸ್ಥಾಮಿ ರವರು ಬೆಂಗಳೂರು ದಕ್ಷಿಣ ತಾಲ್ಲೂಕಿನ ಬಿ.ಎಂ.ಕಾವಲು ಗ್ರಾಮದ ಸರ್ವೆ ನಂ.137ರಲ್ಲಿರುವ 310 ಎಕರೆ 18 ಗುಂಟೆ ಸರ್ಕಾರಿ ಜಾಗವನ್ನು ಅಕ್ರಮವಾಗಿ ಶ್ರೀ ಹರಿ ಖೋಡೆ ಕುಟುಂಬಕ್ಕೆ ಪರಭಾರೆಯಾಗುತ್ತಿರುವ ಕುರಿತು ದಿನಾಂಕ: 13.12.2018 ರಂದು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಚಾರದ ಬಗ್ಗೆ ವಿಶೇಷ ಚರ್ಚೆ. 2) ಶ್ರೀ ಎಸ್‌.ಎ.ರಾಮದಾಸ್‌, ಎಸ್‌.ಸುರೇಶ್‌ ಕುಮಾರ್‌ ಮತ್ತು ಸಿ.ಟಿ.ರವಿ ರವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪ್ರವೇಶಾತಿ ಪಡೆದು ಪರೀಕ್ಷೆ ತೆಗೆದುಕೊಂಡರೂ ಅಂಕ ಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ ನೀಡದೇ ಇರುವ ವಿಚಾರದ ಬಗ್ಗೆ ವಿಶೇಷ ಚರ್ಚೆ. 3) ಶ್ರೀ ಸಿ.ಟಿ. ರವಿ, ಶ್ರೀ ಎಸ್‌. ಸುರೇಶ್‌ ಕುಮಾರ್‌, ಶ್ರೀ ಕೆ.ಜಿ. ಬೋಪಯ್ಯ, ಶ್ರೀ ಜೆ.ಸಿ. ಮಾಧುಸ್ವಾಮಿ, ಮತ್ತು ಶ್ರೀ ಅರಗ ಜ್ಞಾನೇಂದ್ರ ಇವರುಗಳು ಆಂಬಿಡೆಂಟ್‌ ಪ್ರಕರಣದಲ್ಲಿ ವಂಚನೆಗೊಳಗಾದವರಿಗೆ ನ್ಯಾಯ ಒದಗಿಸುವುದು ಹಾಗೂ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಬಗ್ಗೆ ವಿಶೇಷ ಚರ್ಚೆ. ee 5/ 2) 3) 4) ೨) 6) 7) ಇ: 5;- 7. ಗಮನ ಸೆಳೆಯುವ ಸೂಚನೆಗಳು ಶ್ರೀ ಕೆ. ರಘುಪತಿ ಭಟ್‌ ಅವರು - ಉಡುಪಿ ನಗರ ಸಭೆಯ ಚುನಾಯಿತ ನಗರ ಸಭಾ ಸದಸ್ಯರ ಸಭೆಯನ್ನು ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲು ಜಿಲ್ಲಾಧಿಕಾರಿಯವರು ಅವಕಾಶ ನೀಡದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಡಾ. ಮಾಸ್ತಿ ವೆಂಕಟೇಶ್‌ ಅಯ್ಯಂಗಾರ್‌ ರವರ ಸ್ಮಾರಕ ಮತ್ತು ಅಧ್ಯಯನ ಪೀಠ ಸ್ಥಾಪನೆ ಕುರಿತಂತೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಡಾ. ಶಾಮನೂರು ಶಿವಶಂಕರಪ್ಪ ಅವರು - ದಾವಣಗೆರೆ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಐ.ಆರ್‌.ಬಿ. ಅಥವಾ ಕೆ.ಎಸ್‌.ಆರ್‌.ಪಿ. 13ನೇ ಬೆಟಾಲಿಯನ್‌ ಅನ್ನು ತುರ್ತಾಗಿ ಸೃಜನೆ ಮಾಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ವಿ.ಸುನೀಲ್‌ ಕುಮಾರ್‌ ಅವರು - ಕಾರ್ಕಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಸಿ.ಆರ್‌.ಎಫ್‌. ಯೋಜನೆಯಡಿ ಕಾಮಗಾರಿಗಳನ್ನು ಗುತ್ತಿಗೆ ಪಡೆದ ಸಂಸ್ಥೆಯವರು ಕೆಲವು ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಿರುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆಜಿ. ಬೋಪಯ್ಯ ಅವರು - ಕೊಡಗು ಜಿಲ್ಲೆಯಲ್ಲಿ ಭೂ ಪರಿವರ್ತನೆಯನ್ನು ನಿಲ್ಲಿಸಿರುವುದರಿಂದ ಅಲ್ಲಿನ ನಗರ ಮತ್ತು ಗ್ರಾಮಾಂತರ ಪ್ರದೇಶದ ಜನರು ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌.ನಾಗೇಂದ್ರ ಅವರು - ಮೈಸೂರು ನಗರದಲ್ಲಿರುವ ಕೃಷ್ಣರಾಜ ಆಸ್ಪತ್ರೆಗೆ ಬರುವ ರೋಗಿಗಳು ಹೆಚ್ಚಾಗಿದ್ದರೂ ವಾರ್ಡ್‌ಗಳು / ಬೆಡ್‌ಗಳ ಕೊರತೆ ಕಂಡುಬರುತ್ತಿರುವುದರಿಂದ ಆ ಆಸ್ಪತ್ರೆಯನ್ನು ಮೇಲ್ದರ್ಜೇಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು - ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ವಿಚಾರದ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. #6] « 8) 9) 10 ಸ ಗೆ 11) 12 ಸಜಾ 13) -:6:- ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀ ಪಿ.ರಾಜೀವ್‌ ಮತ್ತು ಶ್ರೀ ಗೂಳಿಹಟ್ಟಿ.ಡಿ.ಶೇಖರ್‌ ಇವರುಗಳು - ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಪ್ರತ್ಯೇಕ ನೇಮಕಾತಿಯಿಂದಾಗಿ ರಿಜರ್ವ್‌ ಮತ್ತು ಸಿವಿಲ್‌ ಎಂಬ ತಾರತಮ್ಯ ಹೆಚ್ಚಾಗುತ್ತಿರುವುದರಿಂದ ರಿಜರ್ವ್‌ ವಿಭಾಗದ ಅಧಿಕಾರಿ / ಸಿಬ್ಬಂದಿ ವರ್ಗದವರಿಗೆ ಅಂತರಿಕ ವರ್ಗಾವಣೆಗೆ ಅವಕಾಶ ಮಾಡಿಕೊಡುವ ಮೂಲಕ ರಿಜರ್ವ್‌ ಮತ್ತು ಸಿವಿಲ್‌ ಎಂಬ ತಾರತಮ್ಯವನ್ನು ಹೋಗಲಾಡಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಎ.ಎಸ್‌.ಜಯರಾಮ್‌ ಅವರು - ತುರುವೇಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಬೆಂಗಳೂರು ವಿದ್ಯುತ್‌ ಕಂಪನಿ (ಬೆಸ್ಕಾಂ) ವತಿಯಿಂದ ಹೊಸದಾಗಿ ಪರಿವರ್ತಕಗಳ ರಿಪೇರಿ ಕೇಂದ್ರವನ್ನು ಸ್ಥಾಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಸಿದ್ದುಕೆ.ಸವದಿ ಅವರು - ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಡಿಯಲ್ಲಿ ನೇಯ್ಗೆ ಮಾಡುವ ನೇಕಾರರುಗಳಿಗೆ ನೂಲಿನ ಸರಬರಾಜು ಇಲ್ಲದೇ ಇರುವುದು, ನೇಕಾರರಿಗೆ ಪ್ರೋತ್ಸಾಹಧನ ನೀಡುವುದನ್ನು ನಿಲ್ಲಿಸಿರುವುದು ಹಾಗೂ ನೇಕಾರರ ಸಾಲ ಮನ್ನಾ ಮಾಡುವುದು ಮುಂತಾದ ವಿಚಾರಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಕೆ.ಮಾಡಾಳು ವಿರೂಪಾಕ್ಷಪ್ಪ ಮತ್ತು ಶ್ರೀ ಹೆಚ್‌.ಕೆ.ಕುಮಾರಸ್ವಾಮಿ ಅವರುಗಳು - ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಕಸಬಾ ಹೋಬಳಿ ಮತ್ತು ಉಬ್ರಾಣಿ ಹೋಬಳಿಯಲ್ಲಿ ಹಾಗೂ ಹಾಸನ ಜಿಲ್ಲೆ ಆಲೂರು ಮತ್ತು ಸಕಲೇಶಪುರ ತಾಲ್ಲೂಕುಗಳಲ್ಲಿ ಕಾಡಾನೆಗಳ ಹಾವಳಿಯಿಂದ ರೈತರು ತೊಂದರೆಗೊಳಗಾಗಿರುವ ಬಗ್ಗೆ ಮತ್ತು ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಕೈಗೊಂಡ ಕ್ರಮಗಳು ಹಾಗೂ ಬೆಳೆ ಪರಿಹಾರ ಹೆಚ್ಚಿಸುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ್‌ ಅವರು - 1998 ಮತ್ತು 1999ರಲ್ಲಿ ಗ್ರಾಮೀಣ ಕೃಪಾಂಕದಡಿಯಲ್ಲಿ ನೇಮಕಾತಿ ಹೊಂದಿ ಸರ್ವೋಚ್ಛ ನ್ಯಾಯಾಲಯದ ತೀರ್ಪಿನನ್ವಯ ವಜಾಗೊಂಡು ನಂತರ ವಿಶೇಷ ನೇಮಕಾತಿಯಡಿಯಲ್ಲಿ ಪುನರ್‌ನೇಮಕಗೊಂಡು ಬೆಳಗಾವಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರುಗಳಿಗೆ ಸೇವಾ ಸವಲತ್ತುಗಳನ್ನು ನೀಡುವಲ್ಲಿ ತಾರತಮ್ಯ ಉಂಟಾಗಿರುವ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಎಸ್‌.ಎ. ರಾಮದಾಸ್‌ ಅವರು - ಕೆ.ಆರ್‌.ಎಸ್‌. ಉದ್ಯಾನವನವನ್ನು ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವುದರಿಂದ ಜಮೀನನ್ನು ಕಳೆದುಕೊಳ್ಳುವ ರೈತರು ಆಕ್ರೋಶಗೊಂಡಿರುವುದಲ್ಲದೇ ಕೆ.ಆರ್‌.ಎಸ್‌. ಅಣೆಕಟ್ಟಿಗೂ ಅಪಾಯ ಉಂಟಾಗುವ ಸಂಭವವಿರುವ ವಿಚಾರದ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. Py 4 ಇ ೫:- 14) ಡಾ: ಯತೀಂದ್ರ ಸಿದ್ಧರಾಮಯ್ಯ ಅವರು - ರಾಜ್ಯದಲ್ಲಿ ಮುಜರಾಯಿ ಮತ್ತು ಮುಜರಾಯೇತರ ದೇವಸ್ಥಾನಗಳ ನಿರ್ಮಾಣ ಮತ್ತು ದುರಸ್ತಿಗೆ ಸರ್ಕಾರವು ನೀಡುತ್ತಿರುವ ಹಣ ಸಾಲದೇ ಇರುವುದರಿಂದ ಅದನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವರ ಗಮನ ಸೆಳೆಯುವುದು. 15) ಶ್ರೀ ಎಂ.ಪಿ. ಕುಮಾರಸ್ಟಾಮಿ ಅವರು - ಅಂಕೋಲ-ಹುಬ್ಬಳ್ಳಿ ರೈಲು ಮಾರ್ಗದ ನಿರ್ಮಾಣಕ್ಕೆ ಅರಣ್ಯ ಪ್ರದೇಶದ ನಾಶವನ್ನು ತಪ್ಪಿಸಲು ಕುದುರೆಮುಖ ಗಣಿ ಪ್ರದೇಶವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಪ್ರಸ್ತಾಪಿಸಿರುವುದರಿ೦ದ, ಕಳಸಾ ಮತ್ತು ಇತರೆ ಕ್ಷೇತ್ರಗಳ ನಿರಾಶ್ರಿತ ರೈತರು ಮತ್ತು ನಿವಾಸಿಗಳಿಗೆ ಆಶ್ರಯವನ್ನು ಕಲ್ಪಿಸುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. 16) ಶ್ರೀ ಬಿ. ಹರ್ಷವರ್ಧನ್‌ ಅವರು - ನ೦ಜನಗೂಡು ತಾಲ್ಲೂಕಿನಲ್ಲಿ ಮಕ್ಕಳಿಗೆ, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ವಿತರಿಸಲಾಗುತ್ತಿರುವ ಆಹಾರದಲ್ಲಿ ಅವ್ಯವಹಾರ ನಡೆಯುತ್ತಿರುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ, ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. 17) ಶ್ರೀಮತಿ ಕೆ. ಪೂರ್ಣಿಮಾ ಅವರು - ಖಾನಾಪುರ ತಾಲ್ಲೂಕಿನಲ್ಲಿ ಹೆಚ್ಚಾಗಿ ವಾಸಿಸುತ್ತಿರುವ ಹಣಬರ / ಯಾದವ ಸಮುದಾಯದ ಜನರ ಶಾಲಾ ದಾಖಲಾತಿಗಳಲ್ಲಿ ಹಣಬರ ಎಂದು ನಮೂದಿಸುವ ಬದಲಾಗಿ ಮರಾಠ ಎಂದು ನಮೂದಿಸುತ್ತಿರುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. 18) ಶ್ರೀ ಎಂ.ವಿ. ವೀರಭದ್ರಯ್ಯ ಅವರು - ಮಧುಗಿರಿ ಉಪ ವಿಭಾಗದ 4೫7೦ ಕಛೇರಿ ವ್ಯಾಪ್ತಿಗೆ ಬರುತ್ತಿದ್ದ ಶಿರಾ ತಾಲ್ಲೂಕನ್ನು ತುಮಕೂರು ೩870 ಕಛೇರಿ ವ್ಯಾಪ್ತಿಗೆ ಸೇರಿಸಿರುವುದನ್ನು ರದ್ದುಪಡಿಸಿ ಮಧುಗಿರಿ ಉಪ ವಿಭಾಗದ ೩೫1೦ ಕಛೇರಿ ವ್ಯಾಪ್ತಿಗೆ ವಾಪಸ್ಸು ಮಾಡುವ ಬಗ್ಗೆ ಮಾನ್ಯ ಸಾರಿಗೆ ಸಚಿವರ ಗಮನ ಸೆಳೆಯುವುದು. 19) ಶ್ರೀಮತಿ ವಿನಿಷಾ ನೀರೋ ಅವರು - ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಛೇರಿಗಳಲ್ಲಿ ಶುಚಿತ್ವ ಇಲ್ಲದೇ ಇರುವುದು ಮತ್ತು ಅಲ್ಲಿನ ಶೌಚಾಲಯಗಳು ಅನಾರೋಗ್ಯಕರ ಸ್ಥಿತಿಯಲ್ಲಿರುವುದರ ಹಾಗೂ ವಿಕಲಚೇತನರು ಶೌಚಾಲಯಗಳನ್ನು ಬಳಸಲು ಅನುಕೂಲವಾಗುವಂತೆ ಅಗತ್ಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 20) ಶ್ರೀ ಜಿ.ಕರುಣಾಕರ ರೆಡ್ಡಿ ಅವರು - ದಾವಣಗೆರೆ ಸಾಮಾಜಿಕ ಅರಣ್ಯ ವಿಭಾಗದ ಹರಪನಹಳ್ಳಿ ವಲಯದಲ್ಲಿ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಾಗ ಸರ್ಕಾರಿ ಹಣ ದುರುಪಯೋಗ ಆಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. . 8/.. ಇ 8. 21) ಶ್ರೀ ಆನಂದ್‌ ಸಿಂಗ್‌ ಅವರು - ಹೊಸಪೇಟೆ ತಾಲ್ಲೂಕಿನಲ್ಲಿ ತುಂಗಭದ್ರಾ ನದಿಗೆ ಅಣೆಕಟ್ಟು ಕಟ್ಟುವ ಸಲುವಾಗಿ ವಶಪಡಿಸಿಕೊಂಡಿರುವ ಜಮೀನು ಅಣೆಕಟ್ಟು ನಿರ್ಮಾಣಕ್ಕೆ ಬಳಕೆಯಾಗದೇ ಉಳಿದಿದ್ದು ಅದನ್ನು ಸರ್ಕಾರದ ವಶಕ್ಕೆ ಪಡೆದು ಆಶ್ರಯ ವಸತಿ ಯೋಜನೆಯ ಉದ್ದೇಶಕ್ಕೆ ಬಳಸುವ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. 22 ಸಜೆ ಶ್ರೀ ರವಿಸುಬ್ರಮಣ್ಯ ಅವರು - ಕೆ.ಆರ್‌.ಐ.ಡಿ.ಎಲ್‌. ಸಂಸ್ಥೆಯ ಹಣ ದುರ್ಬಳಕೆಯಾಗಿ ಖಾಸಗಿ ವ್ಯಕ್ತಿಗಳ ಖಾತೆಗಳಿಗೆ ಜಮಾವಣೆಯಾಗಿದ್ದು, ಇದರ ತನಿಖೆಯನ್ನು ಸಿ.ಬಿ.ಐ. ಗೆ ವಹಿಸುವಂತೆ ಇಂಡಿಯನ್‌ ಓವರ್ಸೀಸ್‌ ಬ್ಯಾಂಕ್‌ ಕೋರಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. 23) ಶ್ರೀ ಕೆಜಿ. ಬೋಪಯ್ಯ ಅವರು - ಕೊಡಗು ಜಿಲ್ಲೆಯ ಬಾಣೆ ಜಾಗದಲ್ಲಿ ಕಾಫಿ ಕೃಷಿ ಮಾಡಿರುವುದು ಮತ್ತು ಕಂದಾಯಕ್ಕೆ ಒಳಪಡಿಸಿರುವುದು ಕಾನೂನು ಬಾಹಿರವೆಂದು ಕಂದಾಯ ಇಲಾಖೆಗೆ ಸಂಬಂಧಿಸಿದ ಆಡಿಟ್‌ನಲ್ಲಿ ಅಭಿಪ್ರಾಯ ವ್ಯಕ್ಷವಾಗಿರುವುದರಿಂದ ಅಲ್ಲಿನ ಜನರಲ್ಲಿ ಗೊಂದಲವುಂಟಾಗಿರುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. 24) ಶ್ರೀ ಹರೀಶ್‌ ಪೂಂಜ ಅವರು - ರಾಜ್ಯದಲ್ಲಿ ರಬ್ಬರ್‌ ಬೆಳೆಗೆ ನಿಗದಿಪಡಿಸಿರುವ ಬೆಲೆಯಲ್ಲಿ ಗಣನೀಯವಾಗಿ ಇಳಿಕೆಯಾಗಿರುವುದರಿಂದ ರಬ್ಬರ್‌ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ ಮಾನ್ಯ ತೋಟಗಾರಿಕಾ ಸಚಿವರ ಗಮನ ಸೆಳೆಯುವುದು. 25) ಶ್ರೀ ಎಸ್‌.ಎ. ರವೀಂದ್ರನಾಥ್‌ ಅವರು - ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಬಿಜಾಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಸಂಯೋಜನೆಗೊಳಿಸಲು ತೀರ್ಮಾನಿಸಿರುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ ಸಚಿವರ ಗಮನ ಸೆಳೆಯುವುದು. 26 ಶಾ” ಶ್ರೀ ಬಳ್ಳಾರಿ ವಿರೂಪಾಕ್ಷಪ್ಪ ರುದ್ರಪ್ಪ ಅವರು - ರಾಜ್ಯದ ರೈತರು ಪಿಕಾರ್ಡ್‌ ಬ್ಯಾಂಕ್‌ಗಳ ಮೂಲಕ ಪಡೆದಿರುವ ದೀರ್ಫಾವಧಿ ಹಾಗೂ ಮಧ್ಯಮಾವಧಿ ಸಾಲದ ಕಂತುಗಳನ್ನು ಮನ್ನಾ ಮಾಡುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. 27) ಶ್ರೀ ಶ್ರೀಮಂತ್‌ ಬಾಳಾಸಾಹೇಬ್‌ ಪಾಟೀಲ್‌ ಅವರು - ಅಥಣಿ ತಾಲ್ಲೂಕು ಕಾಗವಾಡ ಮತಕ್ಷೇತ್ರ ವ್ಯಾಪ್ತಿಯಲ್ಲಿನ ಸುಮಾರು 20,000 ಎಕ್ಟೇರ್‌ ಕೃಷಿ ಜಮೀನನ್ನು ಸವಳು-ಜವಳುಗಳಿಂದ ಮುಕ್ತಗೊಳಿಸುವ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. 0}. ೬: 9 :- 28) ಶ್ರೀ ಡಿ. ವೇದವ್ಯಾಸ ಕಾಮತ್‌ ಮತ್ತು ಡಾ. ಭರತ್‌ ಶೆಟ್ಟಿ ವೈ. ಇವರುಗಳು - ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಪ್ರತಾಪಗೌಡ ಪಾಟೀಲ್‌ ಅವರು - ರಾಷ್ಟೀಯ ಹೆದ್ದಾರಿ 150-ಎ ನಲ್ಲಿನ ಹತ್ತಿಗೂಡು ಕ್ರಾಸ್‌ನಿಂದ ಬಳ್ಳಾರಿವರೆಗಿನ ಸುಮಾರು 150 ಕಿ.ಮೀ. ಉದ್ದದ ರಸ್ತೆಯು ಕೇವಲ 7 ಮೀಟರ್‌ ವಿಸೀರ್ಣವಿರುವ ಕಾರಣ ಆ ಭಾಗದಲ್ಲಿ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿರುವುದರಿಂದ ಅದನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. 30) ಶ್ರೀ ಡಿ. ವೇದವ್ಯಾಸ ಕಾಮತ್‌, ಡಾ. ಭರತ್‌ ಶೆಟ್ಟಿ ವೈ ಹರೀಶ್‌ ಪೂಂಜ, ಸಂಜೀವ್‌ ಮಠಂದೂರ್‌, ರಾಜೇಶ್‌ ನಾಯ್ಕ್‌ ಯು, ಉಮಾನಾಥ ಎ. ಕೋಟ್ಯಾನ್‌, ಇವರುಗಳು - ದಕ್ಷಿಣ ಕನ್ನಡ ಜಿಲ್ಲೆಯ ವೆನ್‌ಲಾಕ್‌ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವುದು ಹಾಗೂ ಮಂಗಳೂರು ಜಿಲ್ಲಾ ಸರ್ಕಾರಿ ಲೇಡಿಗೊಷನ್‌ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. 31) ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರದ ಹಾಗೂ ಉಡುಪಿ ಜಿಲ್ಲೆಯ ಪ್ರವೇಶ ದ್ವಾರದ ಹೆಜಮಾಡಿ ಪ್ರದೇಶದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜಂಟಿ ಯೋಜನೆಯಡಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಮೀನುಗಾರಿಕಾ ಬಂದರನ್ನು ಆದಷ್ಟು ಜರೂರು ಪ್ರಾರಂಭ ಮಾಡಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವರ ಗಮನ ಸೆಳೆಯುವುದು. ಶ್ರೀ ಬಸವರಾಜ ಬಿ. ಮತ್ತಿಮೂಡ ಅವರು - ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಶಹಾಬಾದ್‌ನಲ್ಲಿರುವ ಜಿ.ಇ. ಪವರ್‌ ಇಂಡಿಯಾ ಲಿಮಿಟೆಡ್‌ ಕಾರ್ಯಾನೆಯನ್ನು ಮುಚ್ಚುವ ಮೂಲಕ ಅಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಒತ್ತಾಯಪೂರ್ವಕವಾಗಿ ನಿವೃತ್ತಿ ನೀಡುತ್ತಿರುವುದರಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರ ಗಮನ ಸೆಳೆಯುವುದು. 33) ಶ್ರೀ ಉಮೇಶ ವಿ. ಕತ್ತಿ ಅವರು - ಸಕ್ಕರೆ ಕಾರ್ಬಾನೆಗಳಲ್ಲಿ ಉತ್ಪಾದಿಸುವ ವಿದ್ಯುತ್‌ನ್ನು ಸರ್ಕಾರವು ಮೇ-2018 ರಿಂದ ಕಡಿಮೆ ದರದಲ್ಲಿ ಖರೀದಿಸುತ್ತಿರುವುದರಿ೦ದ ಕಾರ್ಯಾನೆಗಳು ಹಾಗೂ ರೈತರು ಆರ್ಥಿಕ ತೊ೦ದರೆ ಅನುಭವಿಸುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 34) ಶ್ರೀ ಕೆಜಿ. ಬೋಪಯ್ಯ ಅವರು - ಜಾತಿವಾರು ಆಯೋಗದ ಪ್ರಪತ್ರದ ಪಟ್ಟಿಯಲ್ಲಿ ಹಿಂದುಳಿದ ಜಾತಿ ವರ್ಗಕ್ಕೆ ಸೇರಿದ “ಪದಾರ್ಥಿ” (೧೩೦೬೫71) ಜನಾಂಗದ ಹೆಸರನ್ನು ತಪ್ಪಾಗಿ “ಪದಿತಿ” (೧101711) ಎಂದು ನಮೂದಿಸಿರುವುದರಿಂದ ಅವರುಗಳು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮೀಸಲಾತಿ ಸೌಲಭ್ಯಗಳಿಂದ ವಂಚಿತರಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 29 ಸಜೆ 32 ಜೆ » 10/ .. - 10 ;- 8. ಅರ್ಧ ಗಂಟೆ ಕಾಲಾವಧಿ ಚರ್ಚೆ 1 ಶ್ರೀ ಎಂ.ಪಿ. ರೇಣುಕಾಚಾರ್ಯ; ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಸಿದ್ದು ಕೆ. ಸವದಿ, ಶ್ರೀ ಅಭಯ ಪಾಟೀಲ್‌, ಶ್ರೀ ನರಸಿಂಹ ನಾಯಕ (ರಾಜುಗೌಡ) ಮತ್ತು ಶ್ರೀ ದೊಡ್ಡನಗೌಡ ಜಿ. ಪಾಟೀಲ್‌; ಶ್ರೀ ಗೂಳಿಹಟ್ಟಿಡಿ.ಶೇಖರ್‌ ಮತ್ತು ಶ್ರೀಮತಿ ಕೆ.ಪೂರ್ಣಿಮ; ಶ್ರೀ ಲಾಲಾಜಿ ಆರ್‌ ಮೆಂಡನ್‌; ಶ್ರೀ ಕೆ.ರಘುಪತಿ ಭಟ್‌, ಶ್ರೀ ಡಿ.ವೇದವ್ಯಾಸ ಕಾಮತ್‌ ಮತ್ತು ಡಾ: ವೈ.ಭರತ್‌ ಶೆಟ್ಟಿ; ಶ್ರೀ ಬಸವರಾಜ ದಢೇಸುಗೂರ್‌; ಶ್ರೀಮತಿ ರೂಪಾಲಿ ಸಂತೋಷ್‌ ನಾಯಕ್‌; ಶ್ರೀ ಉಮಾನಾಥ ಎ. ಕೋಟ್ಯಾನ್‌; ಶ್ರೀ ಜಗದೀಶ್‌ ಶೆಟ್ಟರ್‌, ಶ್ರೀ ವಿ. ಸುನೀಲ್‌ ಕುಮಾರ್‌, ಶ್ರೀ ಎಸ್‌. ಅಂಗಾರ, ಶ್ರೀ ದಿನಕರ ಕೇಶವ ಶೆಟ್ಟಿ, ಶ್ರೀ ಸುನಿಲ್‌ ಬಿಳಿಯ ನಾಯಕ್‌, ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀ ಜಿ. ಕರುಣಾಕರ ರೆಡ್ಡಿ, ಶ್ರೀ ಹರೀಶ್‌ ಪೂಂಜ ಹಾಗೂ ಇತರರು - ಹೊನ್ನಾಳಿ ತಾಲ್ಲೂಕಿನ ವಿವಿಧ ಮರಳು ಕ್ವಾರಿಗಳಲ್ಲಿ ದರ ವ್ಯತ್ಯಾಸದಿಂದ ಸಾರ್ವಜನಿಕರಿಗೆ ಮರಳಿನ ತೊಂದರೆ ಆಗುತ್ತಿರುವುದು; ರಾಜ್ಯಾದ್ಯಂತ ವ್ಯಾಪಿಸಿರುವ ಮರಳು ಮಾಫಿಯಾದಿಂದ ಮನೆ ನಿರ್ಮಾಣಕ್ಕೆ ಮರಳು ಸಿಗದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದು; ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಹಾಗೂ ಕಲ್ಲು ಗಣಿ ಗುತ್ತಿಗೆಗಳನ್ನು ತಡೆಯುವುದು ಮತ್ತು ಸ್ಥಳೀಯವಾಗಿ ಪಟ್ಟಾ ಜಮೀನು, ಹಳ್ಳ-ಕುಂಟೆಗಳಲ್ಲಿ ಲಭ್ಯವಾಗುವ ಮರಳನ್ನು ಮರು ಮಾರಾಟ ಮಾಡಲು ಅವಕಾಶ ನೀಡದೇ ಸರ್ಕಾರಿ ಕಾಮಗಾರಿಗಳಿಗೆ ಬಳಸಲು ಅನುಮತಿ ನೀಡುವುದು; ಕರಾವಳಿ ಜಿಲ್ಲೆಗಳಲ್ಲಿ ನದಿ ನೀರಿನಿಂದ ತೆಗೆಯುವ ಮರಳುಗಾರಿಕೆಗೆ ಉಂಟಾಗಿರುವ ಕಾನೂನು ತೊಡಕಿನಿಂದ ಸಾವಿರಾರು ಕೂಲಿ ಕಾರ್ಮಿಕರು ನಿರುದ್ಯೋಗಿಗಳಾಗಿರುವುದು; ಉಡುಪಿ ಜಿಲ್ಲೆಯಲ್ಲಿ ಸಿ.ಆರ್‌.ಜೆಡ್‌. ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸುವುದು ಹಾಗೂ ಆಶ್ರಯ ಯೋಜನೆಯ ಫಲಾನುಭವಿಗಳು ಮರಳಿನ ತೊಂದರೆಯಿಂದ ನಿಗದಿತ ದಿನಾಂಕದೊಳಗೆ ಮನೆಗಳನ್ನು ನಿರ್ಮಿಸಲು ಸಾಧ್ಯವಾಗದೇ ಇರುವುದು; ಕಾರವಾರ ಮತಕ್ಷೇತ್ರದಲ್ಲಿ ಮರಳಿನ ಅಭಾವ ಉಂಟಾಗಿರುವುದು ಮತ್ತು ನದಿಮೂಲದ ಮರಳಿಗೆ ಪರ್ಯಾಯವಾದ ಕಲಬೆರಕೆ ಎಂ.ಸ್ಯಾಂಡ್‌ ಸರಬರಾಜು ಆಗುತ್ತಿರುವುದು; ರಾಜ್ಯದಲ್ಲಿ ಮರಳು ಗಣಿಗಾರಿಕೆ ಕುರಿತಾದ ಸಮಸ್ಯೆಗಳಿಂದಾಗಿ ನಿರ್ಮಾಣ ಕಾಮಗಾರಿಗಳು ಸ್ಥಗಿತಗೊಂಡಿರುವುದು ಮತ್ತು ಕೂಲಿ ಕಾರ್ಮಿಕರು ಬವಣೆ ಪಡುತ್ತಿರುವುದು; ಕರಾವಳಿ ಪ್ರದೇಶಗಳಲ್ಲಿ ಕರಾವಳಿ ನಿಯಂತ್ರಣ ವಲಯ ಹಾಗೂ ಕರಾವಳಿ ನಿಯಂತ್ರಣ ವಲಯ ವಲ್ಲದ ಪ್ರದೇಶಗಳಲ್ಲಿ ಮರಳು ತೆಗೆಯಲು ಕಾನೂನಿನಲ್ಲಿ ಅವಕಾಶವಿದ್ದರೂ ಅಧಿಕಾರಿಗಳು ಕಾನೂನನ್ನು ಮರೆಮಾಚಿ ಅನಾವಶ್ಯಕವಾಗಿ ಮರಳು ತೆಗೆಯಲು ತೊಂದರೆಯುಂಟು ಮಾಡುತ್ತಿರುವುದು; ಮುಂತಾದ ವಿಚಾರಗಳ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. + 11/.. 2) 3) 4) 5) 6) 7) 8) -ು 11 ;- ಶ್ರೀ ಬೋಪಯ್ಯ ಕೆ.ಜಿ. ಇವರು “ಸಾಲ ಮನ್ನಾ ಯೋಜನೆ” ಕುರಿತು ದಿನಾಂಕ: 12.12.2018 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 35(1354)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಈ. ತುಕಾರಾಂ ಇವರು - ಚಿತ್ರದುರ್ಗ, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ 2011ರಿಂದ 2018ರವರೆಗೆ ಕ್ರೋಢೀಕರಿಸಿರುವ ಒಟ್ಟು ಎಸ್‌.ಪಿ.ವಿ. (ಕೆ.ಎಂ.ಎ.ಆರ್‌.ಸಿ.) ಮೊತ್ತದ ವಿವರಗಳ ಬಗ್ಗೆ ಹಾಗೂ ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನ ಸಮಿತಿಯ ವತಿಯಿಂದ ಗಣಿ ಬಾಧಿತ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎ.ಎಸ್‌. ಜಯರಾಮ್‌ (ಮಸಾಲಾ ಜಯರಾಮ್‌) ಇವರು - ತುರುವೇಕೆರೆ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಹೊಸ ವಿದೇಶಿ ಕಳೆ (ಆಂಬ್ರೋಸಿಯ ಪ್ಲಿಲೋಸ್ಟೇಕಿಯ) ಹರಡಿರುವುದರಿಂದ ಅಲ್ಲಿನ ಷಿ / ತೋಟಗಾರಿಕೆ ಬೆಳೆಗಳು ನಾಶವಾಗುತ್ತಿದ್ದು ರೈತರು ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಷಯಕ್ಕೆ ಸಂಬಂಧಪಟ್ಟಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎಸ್‌.ಎ.ರಾಮದಾಸ್‌ ಇವರು “ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದ ಅನುಷ್ಠಾನ” ಕುರಿತು ದಿನಾಂಕ: 13.12.2918 ರಂದು ಸದನದಲ್ಲಿ ಉತ್ತರಿಸುವ 4ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 60(941ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀಮತಿ ಅನಿತಾ ಕುಮಾರಸ್ವಾಮಿ, ಶ್ರೀ ಎ. ಮಂಜುನಾಥ್‌, ಡಾ: ಹೆಚ್‌.ಡಿ. ರಂಗನಾಥ್‌ ಮತ್ತು ಶ್ರೀ ಸಿ.ಎನ್‌. ಬಾಲಕೃಷ್ಣ, ಇವರುಗಳು ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ರೇಷ್ಮೆ ಮತ್ತು ಮಾವು ಬೆಳೆಗೆ ಸೂಕ್ತ ಬೆಲೆ ಸಿಗದೇ ರೈತರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಲ ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಆನಂದ @ ಚಂದ್ರಶೇಖರ ಮಾಮನಿ ಹಾಗೂ ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಇವರುಗಳು - ವಿಜಯಪುರ ಜಿಲ್ಲೆಯ ಇಂಡಿ, ನಾಗಠಾಣ ಮತ್ತು ಬಬಲೇಶ್ವರ ಮತಕ್ಷೇತದ ನೀರಾವರಿ ವಂಚಿತ 61 ಹಳ್ಳಿಗಳು ಶಾಶ್ವತ ಬರಗಾಲಕ್ಕೆ ತುತ್ತಾಗಿರುವುದರಿಂದ ಮುಳವಾಡ ಏತ ನೀರಾವರಿ 3ನೇ ಹಂತದಲ್ಲಿ ಲಭ್ಯವಿರುವ ನೀರನ್ನು ಬಳಸಿಕೊಂಡು ಶ್ರೀ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಪ್ರತಾಪಗೌಡ ಪಾಟೀಲ್‌, ಶ್ರೀ ರಾಜಾ ವೆಂಕಟಪ್ಪ ನಾಯಕ, ಶ್ರೀ ಬಸವನಗೌಡ ದದ್ದಲ್‌ ಹಾಗೂ ಕೃ ಡಾ. ಎಸ್‌. ಶಿವರಾಜ್‌ ಪಾಟೀಲ್‌ ಇವರುಗಳು - ತುಂಗಭದ್ರಾ ಜಲಾಶಯದ ಜ್ವಲಂತ ಸಮಸ್ಯೆಗಳು ಹಾಗೂ ಜಲಾಶಯದಲ್ಲಿನ ನೀರನ್ನು ಕಾಲುವೆಗಳಿಗೆ ನೀರು ಸರಬರಾಜು ಮಾಡುವುದರಲ್ಲಿನ ನಿರ್ಲಕ್ಷ್ಯದಿಂದಾಗಿ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಎರಡನೇ ಬೇಸಿಗೆ ಬೆಳೆಗೆ ನೀರಿನ ಕೊರತೆ ಉಂಟಾಗುತ್ತಿರುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. sw L2f ss ಇ: 32 ;- 9) ಶ್ರೀ ಗೂಳಿಹಟ್ಟಿಡಿ.ಶೇಖರ್‌, ಶ್ರೀ ಎಂ. ಚಂದ್ರಪ್ಪ ಶ್ರೀ ಜಿ.ಹೆಚ್‌. ತಿಪ್ಪಾರೆಡ್ಡಿ ಮತ್ತು ಶ್ರೀಮತಿ ಕೆ. ಪೂರ್ಣಿಮಾ ಇವರುಗಳು - ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಮತ್ತಿತರ ತಾಲ್ಲೂಕುಗಳು ತೀವ್ರ ಬರಗಾಲದಿಂದ ತತ್ತರಿಸಿದ್ದು ಅಪ್ಪರ್‌ಭದ್ರ ಯೋಜನೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. 10) ಶ್ರೀ ಅಭಯ ಪಾಟೀಲ್‌ ಇವರು - ಬೆಳಗಾವಿ ನಗರದಲ್ಲಿ ಮಹಾನಗರ ಪಾಲಿಕೆಯು ಅಸ್ಥಿತ್ವಕ್ಕೆ ಬಂದು ಹಲವು ವರ್ಷಗಳು ಕಳೆದಿದ್ದರೂ ನಗರವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. Il) ಶ್ರೀ ಬಸನಗೌಡ ದದ್ದಲ ಇವರು - ರಾಯಚೂರು ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ದದ್ದಲ, ಕಟಕನೂರು, ಬೈಲ ಮರ್ಚಡ್‌ ಮತ್ತು ಕಾತರಿಕಿ ಏತ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಅರ್ಧ ಗ೦ಟೆ ಕಾಲ ಚರ್ಚಿಸುವುದು. 12) ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಇವರು “ಆಲಮಟ್ಟಿ ಜಲಾಶಯದ ಮಟ್ಟವನ್ನು ಎತ್ತರಿಸುವುದು” ಎಂಬ ವಿಷಯದ ಕುರಿತು ದಿನಾಂಕ: 13.12.2018 ರಂದು ಸದನದಲ್ಲಿ ಉತ್ತರಿಸುವ 4ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ:51(984)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 13) ಶ್ರೀ ಆರ್‌. ಮಂಜುನಾಥ್‌ ಇವರು - “ಸರ್ಕಾರಿ ಜಮೀನು ಒತ್ತುವರಿ” ಕುರಿತು ದಿನಾಂಕ: 10.12.2018 ರಂದು ಸದನದಲ್ಲಿ ಉತ್ತರಿಸುವ ಮೊದಲನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ: 649ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. (0: / /kla.kar.nic.in/assemblv/lob/lob.htm ಇಷಾ ಜಗ್‌ ಸುವನು ೫೩೫147 ಸಿ16 ಓ೫8151,481185 ೩೦581181, | ಗಜಮಿಸಾರಾಮಭಂಬರವಸಿ ಸಂಖ್ಯೆಕವಿಸಸ/ಶಾರಶಾ/18/2018 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆಂಗಳೂರು ದಿನಾಂಕ: 20.11.2018 ವಿಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. ಹ. ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 174(10ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ಕರ್ನಾಟಕ ವಿಧಾನಸಭೆಯ: ಸೋಮವಾರ, ದಿನಾಂಕ: 10ನೇ ಡಿಸೆಂಬರ್‌, 2018ರಂದು ಮಧ್ಯಾಹ್ನ 12.15 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ೬. ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆಂದು ತಮಗೆ ೪ಸಲಿಚ್ಛಿ ಸುತ್ತೇನೆ. ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ತಮ್ಮ ವಿಶ್ವಾಸಿ, 1) ನಿವಾ ಕಾರ್ಯದರ್ಶಿ(ಪು, ಕರ್ನಾಟಕ ವಿಧಾನಸಭೆ. 1, ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. 2. ದಿನಾ೦ಕ 20ನೇ ನವೆಂಬರ್‌, 2018ರ ರಾಜ್ಯ ವಿಶೇಷ ಪತ್ರಾಂಕಿತದಲ್ಲಿ ಪ್ರಕಟಿಸಿ ಈ ಸಚಿವಾಲಯಕ್ಕೆ 50 ಪ್ರತಿಗಳನ್ನು ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯದ ಪತ್ರಾಂಕಿತ ಸಂಗ್ರಹಕಾರರನ್ನು ಕೋರಲಾಗಿದೆ. 1 ಸ್ವಃ ವೆ ತ 00 ಎ2೦ ಹರಾ | ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ/ ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿಯವರಿಗೆ, ರಾಜಭವನ, ಬೆ೦ಗಳೂರು, ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. ಲ ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ಕಾರ್ಯದರ್ಶಿ, “*ರ್ನಾಟಕ ವಿಧಾನ ಪರಿಷತ್ತು ಬೆ೦ಗಳೂರು. 12. ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೂರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು, 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕ್ತರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16, ನಿರ್ದೇಶಕರು, ದೂರದರ್ಶನ ಕೇ೦ದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18, ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. 19. ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು, 20. ಮಾನ್ಯ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 21. ಮಾನ್ಯ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 22. ಮಾನ್ಯ ಸರ್ಕಾರಿ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 23. ಮಾನ್ಯ ವಿರೋಧ ಪಕ್ಷದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 24. ಕರ್ನಾಟಕ ವಿಧಾನ ಸಭೆಯ ಎಲ್ಲಾ ಅಧಿಕಾರಿಗಳು ಹಾಗೂ ಶಾಖೆಗಳಿಗೆ - ಮಾಹಿತಿಗಾಗಿ. ಹ ಣ್‌ ಲು ಸುಸು [10.0€1ಗ15/56/8/18/2018 [೮0151811/೮ ಸಿ55೮170)/ 56016031181, '/1687೩ 50ಟ018,867081[ಟ, 70೩6: 20,148, 2018, 268/ 51/!1868/17, 5೬0: 565510೧5 0 (0877282 1601510016 ಗಿ5೦೮೧70/0/ 6806 8೧6 0776 - 1೧07೩001 160. | ೫೫ ಓ ಇ ೫% 1೧ ೮6೦156 ೦7 07೮ 000//6/5 00716/766 ಟ೧೮6/ ಗಿ1೮೮6 174(1) ೦" (7೮ ೮೦೧5೦೧ 01 77618, 110೧016 ೮೦%೮[7೦/ ೦1 (08/7230 185 5ಟ737307606 11೮ (೫/12 ೬೮೦೦1೨1೩೭೮ ಓ೦೦೮॥೫॥1/ ₹0 716೮1 21 12,15 0.13. ೦೧ 110೧08), 07೮ 105" 07೮೦೮710೮7, 2018 1೧ £76 1೮0151801೪೮ ಗಿ.5೨೦೮೧೫/1/ ೮21710೮೯ 2 5ಟಟರ೯ಗ೩ 106027೧೩ 50ಟ061318,/ 8೮130211. ] 760651 ೦೮ ₹0 (076// ೩806706 076 ೧766076. (0೬/5 ೧17(1/, ಜ್‌ ಸ] ೬1! (1/.1, 151/1 ಸಿ1(51.11) 560763//(1/0), ((8/73[8(03 1601518011೮ ಗಿ೨೦೮/701/. 10, 1. ಓ ೧೮ 700101೮ 116710೮5 ೦? (68/788೫ | 615130/ಆ ಗಿ5೦೮7701/, 2... 7೮ 0೦೧701೮, (0627781218 522606-//117 & 766೬65! 1೦ 0001157 17 176 ಔ೩3-076178/0/ (682606 68066 076 207 11060707, 2018 8೧0 ॥0 5676 50 ೦00165 10 0715 560ಗ6೫ಗಡ €08)/ ₹0: 01. 776 ೮1೮ 56೦760// 8೧6 ಓಿ೮೮110781 07101 56೦76131165 ॥೦ 80167೧7760 ೦" 08/772(8(3 02, 76 7/08 560760865/ 560760/165 10 ೮016771671 ೦" 81 0೮0೩ಗ೫776೧. 03. 776 560602೧/ 10 6೦೪೮೯೧77೮೧! ೦" 17018, 111೧15(೧/ ೦7 1೨, ೮% ೧೮1೧]. 04. 76 56076030/ 10 ೮0೪೦77೧7767! ೦? 7೧013, [117150)/ ೦" 721118776೧0 ಸಿ1915, 1೮೫/ 0೮1], 05. 7೧6 5607613// ೦ ೮0%6/777767 ೦8 1೧013, 111೧157/ ೦? (10176 121/6, 11೦೫/ 0೦11 06. ಆ 56076037/ (೧ (107171ಆ ೮0%6/೧0/ ೦? (6877312123, 8670811೬, 07. 77೮ 5607607/ 6೧6/2, ೦೬ 58018, ೫೮// 061೧1, 08. 76 5607607/ 6೧೮/೩, ೧)/8 58018, ೫೮%/ 2611, 09. ೮ 56076127/, 51೮೦1೦೧7 0017371155೦ ೦ 7೧618, ೮%/ 261|, 10, 77೮ ೧೮೨1೮೮೧ 0೦೧77715510೧ಆ1, (08/7188 812180, 11೮% 0೮/1, 11, 776 560/6080, (0877212103 (6015181೮ ೮೦೬೧೦॥, 867081, 12. 7 ಓ೮1೦೦೦॥೬ 667೮/೩1 (03/7302, 86೧08170, 13. 776 ಓಿ೦೦೦ಟ೧1೩೧1 6676/21, (02772023, 86೧0217೬. 14, 7116 56076081106 ೦ ೩॥ (ಆ 51215 16016100765, 15. 776 ೦೫7771561೧೧, ಔಿ೧೩/777ಆ೧1 ೦ 770777೩1೦೧, 867081೬7. 16, 76 71೮೮೦, 20೦೦7೮25080 (೧67೧6೮18, 56೧68114, 17. 776 2160೦501, ಸಿ 17612 ೧೩೮1೦, 8670811೬, 18, 77೧7೮ 216೮೦1, 7171170, 5180೧60/ 8೧6 7001080075, 860810, 19. 777೮ ೧/1/ಈ0೭ಆ 560೦7618// 1೦ 506267, (0377813128 1೮0151280೮ ಓಿ5೦೮೧10)/, 8೮೧081೬. 20. 77೮ ೧೫೭೮ 560:618// ₹0೦ 06000/ 5768/01, (08778252 1೮15180೮ ಸಿ5567710//, 86೧6೩1, 21. 76 7/1/8065 56076880/ 1೦ ್ಲ೮866/ ೦ ೦00೦511007, (272131೫ 160151811/೮ ಗಿ5567100/, 8670811, 22. 7೧6 0/1/3805 5606॥20/ ₹೦ 60೫671776೧ 0೮7101 '(/11, (08/772181 160151817೮ ಗಿ೦೦೮೦170)/, 867081೬7ಟ, 23. 7೧6 ೧/೩೫ 56076037/ ₹೦ ೦೧೧೦51೦೧ ೧ಗು/ 0೮71011110, ((2/7೧೩॥2/0 1೮01518011೮ ಸಿ೨೦೦17೦!/, 86೧031೬೮. 24, ಓ (1೮ ೦18/6 & 8/೩೧೦೧೦5 ೦1? (08/7212 [೮1512016 ಸಿ55೮7701/ 5601612110 - 80 1೧807721100, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ದಿನಾಂಕ 10 ದಿನಾಂಕ 11 ದಿನಾಂಕ 12 ದಿನಾಂಕ 13 ದಿನಾಂಕ 14 ದಿನಾಂಕ 15 ದಿನಾಂಕ 16 ದಿನಾಂಕ 17 ದಿನಾಂಕ 18 ದಿನಾಂಕ 19 ದಿನಾಂಕ 20 ದಿನಾಂಕ 21 ಹದಿನೈದನೇ ವಿಧಾನಸಭೆ ಎರಡನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಡಿಸೆಂಬರ್‌ 2018 ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಖಾಸಗಿ-ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಕಾರ್ಯಕಲಾಪ ಇರುವುದಿಲ್ಲ ಸಾರ್ವತ್ರಿಕ ರಜೆ ದಿನ ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಖಾಸಗಿ-ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಮು೦ದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನ೦ತರ ತಿಳಿಸಲಾಗುವುದು. ಬೆಂಗಳೂರು ದಿನಾಂಕ: 20.11.2018 ಸಭಾಧ್ಯಕ್ಷ ರ ಆಜ್ಞಾನುಸಾರ, ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು. ಕರ್ನಾಟಕ ವಿಧಾನ ಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ನರುಗಳಿಗೆ. 006ಬ/, 1೮568), `6600568), 156೩), 1 ಬ/ 5೫೫0೪), 5೬/೧0ಬ), 068), '೦56ಬ/, 60616568), ಯ ೯ ಬ/ 3008೫೯೬, 11೯11177111 45607/0137 5೯7೮೦೫೭1) 585510೫ ೫೫೮೦1%೪1೪॥೭೦7 41, 2॥೦೧೫ಣ/7171೯ 6೩106 170 10% 68006 076 11% 68066 (೧6 12% 68106 (76 139 6೩106 170 14% 68106 (76 15% 68/06 176 16% 68/06 176 17% 68166 (70 18% 68106 (76 195% 68106 110 209 648004 (006 215 ೫೦6: 20.11.2018 2768೯11077 2018 (811181 13511055 (8716181 8311511055 (116181 8/511055 ೧11 €01110€181-601110181 13115111055 (111181 01511055 70 511118 ೮1681110110] (₹181 0311511055 0810181 81511055 (1೯1181 0115171055 701 ೮10181-01110181 051/1055 (1110181 7115111055 17111101 01೧81:೩711110, 18 817, 7111 0೮ 17101118106 1808. 137 ೦:೧ೇ॥ 0? (16 50688೦೫, 11.1೮, 171511/41,14105111 5601607(1/0), 1೫778121 1061518016 5501017. 10: ೫ (36 1100116 1101111015 01 1.0015181%6 45501101. KARNATAKA LEGISLATIVE ASSEMBLY ಸಂಖ್ಯೆ: ಕವಿಸಸ/ಶಾರಶಾ/19/2018 ವಿಧಾನಸಭೆಯ ಸಚಿವಾಲಯ, ಸುವರ್ಣ ವಿಧಾನಸೌಧ, ಬೆಳಗಾವಿ. ದಿನಾಂಕ:21.12.2018 ಅಧಿಸೂಚನೆ ಸೋಮವಾರ, ದಿನಾಂಕ 10ನೇ ಡಿಸೆಂಬರ್‌, 2018 ರಂದು ಪ್ರಾರಂಭವಾದ ಎರಡನೇ ಅಧಿವೇಶನವನ್ನು ಶುಕ್ರವಾರ, ದಿನಾಂಕ 21ನೇ ಡಿಸೆಂಬರ್‌, 2018ರಂ ಮುಂದೂಡಲಾಗಿದೆ. ಗೆ: 1. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. 2. ದಿನಾಂಕ 21ನೇ ಡಿಸೆಂಬರ್‌, 2018ರ ರಾಜ್ಯ ಪ್ರಕಟಿಸಿ ಈ ಸಚಿವಾಲಯಕ್ಕೆ 50 ಪ್ರತಿಗಳನ್ನು ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯದ ಪತ್ರಾಂಕಿತ ಸಂಗ್ರಹಕಾರರನ್ನು ಕೋರಲಾಗಿದೆ. ಪ್ರತಿಗಳು: 1. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ. 2. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. 3. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 4. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 5. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 6. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿಯವರಿಗೆ, ರಾಜಭವನ, ಬೆ೦ಗಳೂರು. 7. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. 8. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. 9. ಕಾರ್ಯದರ್ಶಿ, ಬಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು ಬೆಂಗಳೂರು. 12. ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆ೦ಗಳೂರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮ೦ಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕ್ತರು, ವಾರ್ತಾ ಇಲಾಖೆ, ಬೆ೦ಗಳೂರು. 16. ನಿರ್ದೇಶಕರು, ದೂರದರ್ಶನ ಕೇ೦ದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19. ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 20. ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ಮಾನ್ಯ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿಯವರಿಗೆ, ವಿಧಾನಸಭೆ, ಬೆಂಗಳೂರು. 22. ಸರ್ಕಾರದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 23. ವಿರೋಧ ಪಕ್ಷದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಕರ್ನಾಟಕ ಸರ್ಕಾರದ ವಿಶೇಷ ಪ್ರಶಿನಿಧಿಯವರ ಆಪ್ತ ಕಾರ್ಯದರ್ಶಿ, ಕರ್ನಾಟಕ ಭವನ, ನವದೆಹಲಿ. 25. ಕರ್ನಾಟಕ ವಿಧಾನ ಸಭೆಯ ಎಲ್ಲಾ ಅಧಿಕಾರಿಗಳು ಹಾಗೂ ಶಾಖೆಗಳಿಗೆ - ಮಾಹಿತಿಗಾಗಿ. kkk ನಿಧಿಕಷ್ಟ ಕಾಲದವರೆಗೆ ಹು ವಿಧಾನಸಭೆಯ KARNATAKA LEGISLATIVE ASSEMBLY No.KLAS/LGA/19/2018 Legislative Assembly Secretariat, Suvarna Vidhana Soudha, Belagavi. Date: 21.12.2018 NOTIFICATION To, 1. Allthe Hon’ble Members of Karnataka Legislative Assembly. 2. The Compiler, Karnataka Gazette-with a request to publish in the Extra-ordinary Gazette dated the 21°" December, 2018 and to send 50 copies to this Secretariat. Copy to: . The Chief Secretary and Additional Chief Secretaries to Government of Kamataka . The Principal Secretaries/ Secretaries to Government of all Departments. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon'ble Governor of Karnataka, Bengaluru The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. The Resident Commissioner, Kamataka Bhavan, New Delhi. . The Secretary, Karnataka Legislative Council, Bengaluru . The Advocate General, Karnataka, Bengaluru . The Accountant General, Karnataka, Bengaluru. . The Secretaries of all the State Legislatures. . The Commissioner, Department of Information, Bengaluru. . The Director, Doordarshan Kendra, Bengaluru. . The Director, All India Radio, Bengaluru. . The Director, Printing, Stationery and Publications, Bengaluru. . The Private Secretary to Speaker, Karnataka Legislative Assembly, Bengaluru. . The Private Secretary to Deputy Speaker, Karnataka Legislative Assembly, Bengaluru. . The Private Secretary to Leader of Opposition, Karnataka Legislative Assembly, Bengaluru. . TheP.Sto Govt. Chief Whip, Karnataka Legislative Assembly, Bengaluru. . The P.S to Opposition Party Chief Whip, Karnataka Legislative Assembly, Bengaluru. . The 8.5, to Special Representative of Government of Karnataka, Karnataka Bhavan, New Delhi. . All the Officers & Branches of Karnataka Legislative Assembly Secretariat — for information. kkk kk rm ಇ ರರ 2 ಓಟ ಜಬ ಬ ಟಬ ಟು ದಿ ಪ ಬಜ = ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಲಘು ಪ್ರಕಟಣೆ ಭಾಗ - 2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸ೦ಬ೦ಧಿಸಿದ ಸಾಮಾನ್ಯ ಮಾಹಿತಿ) ಶುಕ್ರವಾರ, ದಿನಾಂಕ 25ನೇ ಜನವರಿ, 2019 ಸಂಖ್ಯೆ:44 15ನೇ ಕ್ರಮಾಂಕ: ವಿಧಾನಸಭೆಯ ಅಧಿವೇಶನದ ಮುಕ್ತಾಯ ಶುಕ್ರವಾರ, ದಿನಾಂಕ 21ನೇ ಡಿಸೆಂಬರ್‌, 2018 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ ವಿಧಾನಸಭೆಯ ಎರಡನೇ ಅಧಿವೇಶನವನ್ನು 2019ನೇ ಜನವರಿ, 19ರ ಅಧಿಸೂಚನೆ ಡಿಪಿಎಎಲ್‌ 02 ಸಂವ್ಯವಿ 2018ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆಂದು ಈ ಮೂಲಕ ಮಾನ್ಯ ಸದಸ್ಯರಿಗೆ ತಿಳಿಸಲಾಗಿದೆ. ಎಂ.ಕೆ. ವಿಶಾಲಾಕ್ಸಿ, ಕಾರ್ಯದರ್ಶಿ(ಪ), ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ, ಪ್ರತಿಗಳು: ಕುತಃ 9೦ ಇಲಾ ಆ ಒ ಇ ಟರ್‌ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ. ಭಾರತ ಚುನಾವಣಾ ಆಯೋಗ, ನವದೆಹಲಿ. . ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು ಬೆ೦ಗಳೂರು. ಶೆ ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆ೦ಗಳೂರು. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. . ನಿರ್ದೇಶಕರು, ದೂರದರ್ಶನ ಕೇ೦ದ್ರ, ಬೆ೦ಗಳೂರು. ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. ಮಾನ್ಯ ಸಭಾಧ್ಯಕ್ಷರವರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಮಾನ್ಯ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ಏಧಾನಸಭೆ, ಬೆ೦ಗಳೂರು, ಮಾನ್ಯ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. . ಮಾನ್ಯ ಸರ್ಕಾರಿ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. . ಮಾನ್ಯ ವಿರೋಧ ಪಕ್ಷದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. . ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಗಳ ಆಪ್ತ ಕಾರ್ಯದರ್ಶಿಗಳು, ಕರ್ನಾಟಕ ಭವನ, ನವದೆಹಲಿ. . ಕರ್ನಾಟಕ ವಿಧಾನಸಭೆಯ ಎಲ್ಲಾ ಅಧಿಕಾರಿಗಳಿಗೆ - ಮಾಹಿತಿಗಾಗಿ. 14೫೫೫೫ ಗ೧?1ಗ1ಗಿ0ಗಿ £೯೮185(017/£ ಗಿ೦೨೯೭1181[]/ 71೯7೯೭17 ೧551/81 80೬೯11 ೧/೧7-॥ (೮676/38! 1೧7೦/7೧7800೦ಗ [618018 ₹0೦ 7೩118776೧130/ 8೧6 ೦0೧೮೧ 1180619) (162%, 25%' 13೧27/, 2019 110: 44 ೧೧006/7101! ೦೯ 56₹55100 ೦೯ 1/೯ ೬£೯೮15್ರ/71/£ ೧55೯1/18(/ [100'016 1೮770615 ೩೮ ೧೮1/0) 1710/7766 172! (16 27" 6056100 ೦8 1೧6 157 (66151806 ಓಿ5567701/, ೫/10. ೫೫85 806]007766 5176-61ಆ ೦೧ 71168/, 076 21% 00617061, 2018 ೧೩5 0660 00708466 0/ 10೧'016 ೮0೦೪6[7೦/ ೦" (8778083 ೫166 ೫೦೭/1(€3107 ೦.೧೧/ 02 5/1/1///1/! 2018, 0೩೬66 19 1827021, 2019. 1/.1, '/1511ಗ1೧॥(5(1, 560/6180/ (!/0), (31೧8182 (61510006 ಡಿ556೧701. 0, ಡಿ! (06 ಗ೦೧'015 !/67706/9 ೦? (87731318 1೮61518(1/6 ಗ5561701)/. 6001 ₹0: 16 07167 5607688/0/ ೩೧6 ಗಿ6010೧೩! 07167 56076181165 10 60%6077/760೧1 ೦% (087೩1812, 8676810. "776 711೧0108 56076187165 / 56076131165 10 6067077601 0 81 ೧60೩ಗ£776715, 86೧881೬೬. 16 56076180/ 10 60೪6[7೧776೧1 ೦ 170618, 1/1೧151೧/ ೦" 2೪, 1೮೫/ 26171, 76 5607618/7/ 10 600677776೧1 ೦7110618, 1/1೧15/ ೦1 08/18176೧187/ ಓಿ[181/5, 1೮ 061೧1. 6 5607618// 1೦ 60867೧776೧1 ೦" 17618, 1/1೧15(೧/ 0" 10076 ಗಿ31(5, [0೦೫/ 06! 1೧7 5607618/ 10 ಗ೦೧'016 50೫67೧೦೯ 08 (3/7/೧818, 86763810. 6 56076180/ 6676121, 10॥ 580138, 6॥/ 061೧1. "76 56076180/ ೮676/81, 04//3 58008, ೫೮೪೫/ 0111, 176 5601618/0/, ₹(601೦೧ 0೦771171156107 ೦ 1೧7613, 16% 061. . 1೧6 76916671 0೦77177115510೧61, (2773183 878/8೧, ೫೦೫/ ||, . ೧೮6 56076180/, (0877818108 ೬೮815181106 0೦೧೦1, 86೧6811೬. ಎ ಂಂ ಜಲಾ ಭಲ ಹ ಉಣ ಗ ಆ4ಟಿ ಜಾ ಬಾ, . 7೧6 ಗಿ6%೦೦೩೭೮ 6676/81, (37೧81813, 86788170. 13. 36 ೦೦೦೮೧1೩೧! 66೧6/28], 08778188, 86೧881೬೬. 14. ಗೀ 5606187165 ೦1 81! (೧೮ 5216 ೭6619181765. 15. 176 ೮೦070715610೧61, 06080೧1೮6೧ ೦1೧0117800 & ೧010೮ 76180075, 86088100, 16. 7೧6 01760101, 20016815787 1667613, 8676810. 17. 7೧6 016080, ಗಿ! 1೧618 ೧3010, 8608810. 18, 7೧6 01೧6೮೦( 80/೧8, 51800೧6೧/ ೩೧6 8001080005, 8676814, 19. 7೧6 0.50 ಗ೦0'016 50681607, (08178188 [68151801/೮ ಡಿ55೮7701/, 86768110. 20. 7೧6 ೧.6 ೦ 07'01ಆ 26/0ಟ0/ 90686, (3772188 (61518116 ಗಿ5567101/, 86೧881೬0. 21. 7೧6 8.5 ₹0 68667 ೦! 00೦51100, (37781818 1೦81518006 ಗಿ556701/, 8678317೬. 22. 7೧6 9.5 ॥0 60677017601 0111/10, (68178181 168151811/6 ಗ5567701/, 867821. 23. 7೧6 0.5 0 00॥0೦51100 880)/ ೧೧16'ಗೆ/೧10, (81781838 16515181116 ಗಿ556770//, 86೧8810. 24. 7೧6 7/1/216 560೧618165 10 5060181 7601765671811/65 ೦% 6067೧7760೧1 ೦ (2721313, (2173183 818987, 1೮೪/ 061], 25. ಗಿ1 (೧೮ 0710615 ೦? (03/7212 6151801೮ ಓಿ556770// 56೦61881 -180/ 1710೧೧3೩000. ಟು 2 ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಎರಡನೇ ಅಧಿವೇಶನ ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಮಂಗಳವಾರ, 20ನೇ ನವೆಂಬರ್‌ 2018 ಸಂಖ್ಯೆ: 35 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾಂಕ 10ನೇ ಡಿಸೆಂಬರ್‌, 2018ರಂದು ಮಧ್ಯಾಹ್ನ 12.15 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಭೆಯ 2ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾಂಕ: 10,11, 12, 13, 14, 17, 18, 19, 20 ಹಾಗೂ 21ನೇ ಡಿಸೆಂಬರ್‌, 2018. 1. ಪ್ರಶ್ನೆಗಳು (ನಿಯಮ 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-1 ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳ/ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕೆ ಪರಿಗಣಿಸಲಾಗುವುದು. ಆ ಪ್ರಶ್ನೆಗಳೂ ಒಳಗೊಂಡಂತೆ, ದಿನವೊಂದಕ್ಕೆ ಗರಿಷ್ಠ ಐದು (5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಪ್ರಶ್ನೆಗಳ ಸೂಚನಾ ಪ್ರಶ್ನೆಗಳ ಸೂಚನಾ ಪಟ್ಟಿ ಪತ್ರಗಳನ್ನು ಬ್ಯಾಲೆಟ್‌ ನಡೆಯುವ ಸ್ಥಳ ಉಪವೇಶನದ ದಿನಾಂಕ ಸಮೂಹ ಪತ್ರಗಳ ಬ್ಯಾಲೆಟ್‌ ಸಂಖ್ಯೆ ಸ್ವೀಕರಿಸಲು ಮತ್ತು ಸಮಯ ನಡೆಸುವ ದಿನಾಂಕ ಷ್ಟ ಕೊನೆಯ ದಿನಾಂಕ 01 10.12.2018 ಅ-ಸಿ 27.11.2018 29.11.2018 (ಸೋಮವಾರ) 02 11.12.2018 ಆ-8 27.11.2018 30.11.2018 (ಮಂಗಳವಾರ) 12.12.2018 28.11.2018 01.12.2018 (ಬುಧವಾರ) 04 13.12.2018 ಈ-ಂ 28.11.2018 03.12.2018 p (ಗುರುವಾರ) 3 ಸಾ 3 ಸ 05 14.12.2018 ಉ-5 29.11.2018 03.12.2018 ಈ | 2 (ಶುಕ್ರವಾರ) 3 ಇ ೦ “ವಿ 06 17.12.2018 ಅ-ಡ& | 30.11.2018 04.12.2018 {8 Bp HB ಭು 3 3 18 pif (ಸೋಮವಾರ) | ಢ್‌ 3 RE 07 18.12.2018 ಆ-8 01.12.2018 05.12.2018 3 (ಮಂಗಳವಾರ) 08 | 19.12.2018 ಇ-ಂ 01.12.2018 05.12.2018 (ಬುಧವಾರ) 09 20.12.2018 ಈ-ಂ 03.12.2018 06.12.2018 (ಗುರುವಾರ) 21.12.2018 03.12.2018 06.12.2018 ಶುಕ್ರವಾರ ಶ್ರ NE ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಅನುಬಂಧ-3ರಲ್ಲಿ ನೀಡಿದೆ. ನಿಯಮ 39ರ ಮೇರೆಗೆ ಪ್ರಶ್ನೆಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು ಪ್ರಸ್ತುತ ಅಧಿವೇಶನದ ಪ್ರಶ್ನೋತ್ತರ ದಿನಾಂಕಗಳ ಅವಧಿಗೆ ಮಾತ್ರ ಕಡಿತಗೊಳಿಸಲಾಗಿರುತ್ತದೆ. 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆ ಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟೆ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. (ಈ ಸೂಚನೆಗಳ ಮೇಲೆ ವಾರದಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅಸುಮತಿಸಲಾಗುವುದು. ಅರ್ಧ ಗಂಟೆ ಕಾಲಾವಧಿಯ ಸೂಚನಾಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು) 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯಂತ ಮಹತ್ವವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಜ್ನೋತರ, ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ನಿಯಮಾವಳಿಯ ರೂಪದಲ್ಲಿ ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತ್ತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಟಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಛೆಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಯರ ವಿಧೇಯಕಗಳನ್ನು ನಿಯಮ 75(1) ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಟಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಖಾಸಗಿ ಸದಸ್ಯರ ಖಾಸಗಿ ಸದಸ್ಯರ ಖಾಸಗಿ ಸದಸ್ಯರ ವಿಧೇಯಕ ಮತ್ತು ವಿಧೇಯಕ ಮತ್ತು ಕಾರ್ಯಕಲಾಪಗಳಿಗೆ | ನಿರ್ಣಯಗಳ ಸೂಚನಾ ನಿರ್ಣಯಗಳಿಗೆ ಗೊತ್ತುಪಡಿಸಿದ ದಿನಾಂಕ | ಪತ್ರಗಳನ್ನು ಸ್ವೀಕರಿಸಲು | ಬ್ಯಾಲೆಟ್‌ ನಡೆಸುವ ಕೊನೆಯ ದಿನಾಂಕ ದಿನಾಂಕ ಬ್ಯಾಲೆಟ್‌ ನಡೆಯುವ ಸ್ಥಳ ಮತ್ತು ಸಮಯ 13.12.2018 29.11.2018 10.12.2018 ಕಾರ್ಯದರ್ಶಿಯವರ (ಗುರುವಾರ) (ಗುರುವಾರ) (ಹೋಮವಾರ) ಕೊಠಡಿ ಸಂಖ್ಯೆ:142, 20.12.2018 06.12.2018 17.12.2018 ಮೊದಲನೇ ಮಹಡಿ, ಸುವರ್ಣ pe) (ಗುರುವಾರ) (ಗುರುವಾರ) (ಹೋಮವಾರ) ವಿಧಾನಸೌಧ, ಬೆಳಗಾವಿ ಮಧ್ಯಾಹ್ನ 3:00 ಗಂಟೆಗೆ 8. ಅರ್ಜಿಗಳು (ನಿಯಮ 136 ರಿಂದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತದೃಷ್ಟಿಯ ನಾಗರೀಕರ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ. 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-1, 2, ಮತ್ತು 3. ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ(ಪು) ಕರ್ನಾಟಕ ವಿಧಾನ ಸಭೆ. ಇವರಿಗೆ: ಕರ್ನಾಟಕ ವಿಧಾನ ಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಬೆಂಗಳೂರಿನಲಿ (ದಿನಾಂಕ:07.12.2018ರವರೆಗೆ ಮಾತ್ರ) ಪ್ರಶ್ನೆಗಳು, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಹೊರಗಡೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆ, ಕೊಠಡಿ ಸಂಖ್ಯೆ.128, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು ಇಲ್ಲಿ ನೀಡತಕ್ಕದ್ದು. ಬೆಳಗಾವಿಯಲ್ಲಿ (ದಿನಾಂಕ:10.12.2018 ರಿಂದ) ಸುವರ್ಣ ವಿಧಾನಸೌಧದಲ್ಲಿರುವ ಪ್ರಶ್ನೆಗಳ ಶಾಖೆ ಹಾಗೂ ಶಾಸನ ರಚನಾ ಶಾಖೆಯಲ್ಲಿ ನೀಡತಕ್ಕದ್ದು. ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla.kar.nic.in/assembly/lob/lob.htm ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) ್ಯ ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬಂಧಪಟ್ಟಿರತಕ್ಕದ್ದು; ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; ಅದು ಸಂದಿಗ್ಗವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; . ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದ್ದಲ್ಲ; . ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬ್ದಾರರಾಗಿರತಕ್ಕದ್ದು; . ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು, ಅಣಕದ ಮಾತುಗಳನ್ನು, ದೋಷಾರೋಪಣೆಗಳನ್ನು ಶ್ಲಾಘನೆ, ವಿಶೇಷಣೆಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ; 2 ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ. . ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟ ರ ಮಟ್ಟಿ ಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದಲ್ಲ; . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅಂತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕುದಲ್ಲ; . ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆ ಧ್ವನಿತಗೊಳ್ಳುವಂತಿರತಕ್ಕದಲ್ಲ; . ಒಂದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದೆ ಇರುವಂಥ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 14. 15. 16. 17. 18. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೋ ಅಂಥ ಪ್ರಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನಃ ಕೇಳತಕ್ಕದಲ್ಲ; ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; ಅದರಲ್ಲಿ ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳತಕ್ಕದಲ್ಲ; | ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ . ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕುದಲ್ಲ; 19. 20. 2 ಹಾಸು 22. ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದಲ್ಲ; ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ; . ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ದ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೆ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕುದಲ್ಲ. ಆಡರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) 2) 3) 4) 5) 6) 7) 8) 9 ಜ್‌ ಸೂಚನೆಯಲ್ಲಿ ಸಹಿ ಮಾಡದಿರುವುದು. ಸೂಚನಾ ಪತ್ರದ ದಿನಾಂಕ ನಮೂದಿಸದಿರುವುದು. ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. ಸಮೂಹ ಗುರುತುಪಡಿಸದಿರುವುದು. ಪ್ರಶ್ನೆ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. ಪ್ರಶ್ನೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. ಪ್ರೆಶ್ನೆ ಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು. ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. BL 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11)ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12)ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. KKK ಅನುಬಂಧ-3 ದಿನಾಂಕ:10.12.2018 ರಿಂದ 21.12.2018ರವರೆಗಿನ ಉಪವೇಶನಗಳಲ್ಲಿ ಪ್ರಶ್ನೆಗಳಿಗೆ ಲು ಉತ್ತರಿಸಬೇಕಾದ ದಿನಗಳು ಮತ್ತು ಮಂತ್ರಿಗಳು / ಇಲಾಖೆಗಳ ಸಮೂಹಗಳು ಈ ಕೆಳಕಂಡಂತಿದೆ: ಸಮೂಹ ಅ-& ಪ್ರಶ್ನೆಗಳಿಗೆ 13 | ಉತ್ತರ ನೀಡುವ | ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ದಿನಾಂಕ | 10 ಮತ್ತು 17ನೇ | ಕಂದಾಯ ಹಾಗೂ ಕೌಶಲ್ಯ | 1. ಕಂದಾಯ ಇಲಾಖೆಯಿಂದ ಮುಜರಾಯಿ |] ಡಿಸೆಂಬರ್‌ 2018 WN) ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹೊರತುಪಡಿಸಿ ಕಂದಾಯ 2. ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತು [ನ FY pr ಜೀವನೋಪಾಯ ಇಲಾಖೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು 1. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಸಕ್ಕರೆ 2. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ | ಸಣ್ಣ ಕೈಗಾರಿಕೆ ಸಚಿವರು ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವರು ಕಾರ್ಮಿಕ ಸಚಿವರು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು 1. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಗಣಿ | ಮತ್ತು ಭೂವಿಜ್ಞಾನ 2. ಕಂದಾಯ ಇಲಾಖೆಯಿಂದ ಮುಜರಾಯಿ ಕಾರ್ಮಿಕ ಇಲಾಖೆ ಅರಣ್ಯ ಸಚಿವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಮೂಹ ಆ-8 ಪ್ರಶ್ನೆಗಳಿಗೆ | ಉತ್ತರ ನೀಡುವ | ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ದಿನಾಂಕ | 11 ಮತ್ತು 18ನೇ | ಮುಖ್ಯಮಂತ್ರಿಗಳು 1. ಸಂಪುಟ ವ್ಯವಹಾರಗಳ ಇಲಾಖೆ ಡಿಸೆಂಬರ್‌ 2018 2. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ 3. ಸಾಂಸ್ಥಿಕ ಹಣಕಾಸು, ಅಬಕಾರಿ, ಸಣ್ಣ ಉಳಿತಾಯ ಮತ್ತು ಲಾಟರಿ ಒಳಗೊಂಡಂತೆ ಆರ್ಥಿಕ ಇಲಾಖೆ 4. ಒಳಾಡಳಿತ ಇಲಾಖೆಯಿಂದ ಗುಪ್ತ ದಳ 5. ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ 6. ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ 7. ಇಂಧನ ಇಲಾಖೆ 8. ಸಾರ್ವಜನಿಕ ಉದ್ಯಮಗಳ ಇಲಾಖೆ 9. ಮೂಲಭೂತ ಸೌಲಭ್ಯ ಅಭಿವೃದ್ಧಿ ಇಲಾಖೆ 10. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಜವಳಿ 11. ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ 12. ಹಂಚಿಕೆಯಾಗದ ಇತರೆ ಖಾತೆಗಳು ಉನ್ನತ ಶಿಕ್ಷಣ ಸಚಿವರು ಶಿಕ್ಷಣ ಇಲಾಖೆಯಿಂದ ಉನ್ನತ ಶಿಕ್ಷಣ ಮಹಿಳಾ ಮತ್ತು ಮಕ್ಕಳ 1. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಅಭಿವೃದ್ಧಿ, ವಿಕಲಚೇತನರ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಬಲೀಕರಣ ಹಾಗೂ ಕನ್ನಡ 2. ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಮತ್ತು ಮತ್ತು ಸಂಸ್ಕೃತಿ ಸಚಿವರು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಸಮೂಹ ಇ-0 ಇಲಾಖೆಗಳು 12 ಮತ್ತು 19ನೇ | ಉಪ ಮುಖ್ಯಮಂತ್ರಿಗಳು 1. ಒಳಾಡಳಿತ ಇಲಾಖೆಯಿಂದ ಗುಪ್ತದಳ ಡಿಸೆಂಬರ್‌ 2018 ಹೊರತುಪಡಿಸಿ ಒಳಾಡಳಿತ 2. ನಗರಾಭಿವೃದ್ಧಿ ಇಲಾಖೆಯಿಂದ (1) ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (॥) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (iii) ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (iv) ಬೆಂಗಳೊರು ಮಹಾನಗರ ಪ್ರದೇಶಾಭಿವೃದ್ಧಿ ಛಿ ಪ್ರಾಧಿಕಾರ () ನಗರ ಯೋಜನಾ ನಿರ್ದೇಶನಾಲಯ ಒಳಗೊಂಡಂತೆ ಬೆಂಗಳೂರು ನಗರಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳು 3. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಲೋಕೋಪಯೋಗಿ ಸಚಿವರು | ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಿಂದ ಲೋಕೋಪಯೋಗಿ ಸಹಕಾರ ಸಚಿವರು ಸಹಕಾರ ಇಲಾಖೆ ಪೌರಾಡಳಿತ, ಸ್ಥಳೀಯ ನಗರಾಭಿವೃದ್ಧಿ ಇಲಾಖೆಯಿಂದ ಸಂಸ್ಥೆಗಳು ಹಾಗೂ ಬಂದರು | 1. ಪುರಸಭೆ ಮತ್ತು ಸ್ಥಳೀಯ ಸಂಸ್ಥೆಗಳು ಮತ್ತು ಒಳನಾಡು ಜಲಸಾರಿಗೆ (ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಸಚಿವರು ಪಂಚಾಯಿತಿಗಳು) 2. ಲೋಕೋಪಯೋಗಿ ಇಲಾಖೆಯಿಂದ ಬಂದರು ಮತ್ತು ಒಳನಾಡು ಜಲಸಾರಿಗೆ ಮಾತ ವಸತಿ ಮತ್ತು ನಗರಾಭಿವೃದ್ಧಿ ಸಚಿವರು | _ 1. ವಸತಿ ಇಲಾಖೆ. 2. ನಗರಾಭಿವೃದ್ದಿ ಇಲಾಖೆಯಿಂದ ಮಹಾನಗರ ಪಾಲಿಕೆ ಮತ್ತು ಬೆಂಗಳೂರು ನಗರಕ್ಕೆ ಸಂಬಂಧಿಸಿದ ವಿಷಯಗಳನ್ನು ಹೊರತುಪಡಿಸಿ) (11) ನಗರಾಭಿವೃದ್ಧಿ ಪ್ರಾಧಿಕಾರಗಳು (ಬೆಂಗಳೂರು ನಗರಕ್ಕೆ ಸಂಬಂಧಿಸಿದ ವಿಷಯಗಳನ್ನು ಹೊರತುಪಡಿಸಿ) (i) ನಗರ ಭೂ ಸಾರಿಗೆ ನಿರ್ದೇಶನಾಲಯ (iv) ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ) ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (KUIDFC) ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳು, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ವಕ್ಸ್‌ ಸಚಿವರು ens Sl 1. ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ 2. ಅಲ್ಪ ಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಸ್‌ ಇಲಾಖೆ. (1) ಮಹಾನಗರ ಪಾಲಿಕೆಗಳು (ಬೃಹತ್‌ ಬೆಂಗಳೂರು 3 13 ಮತ್ತು 20ನೇ ಡಿಸೆಂಬರ್‌ 2018 ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು 1. ಜಲಸಂಪನ್ಮೂಲ ಇಲಾಖೆಯಿಂದ ಭಾರಿ ಮತ್ತು ಮಧ್ಯಮ ನೀರಾವರಿ 2. ವೈದ್ಯಕೀಯ ಶಿಕ್ಷಣ ಇಲಾಖೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರು 1. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ 2. ಕಾನೂನು ಇಲಾಖೆ. 3. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಸಾರಿಗೆ ಇಲಾಖೆ ಸಾರಿಗೆ ಸಚಿವರು ಸಣ್ಣ ನೀರಾವರಿ ಸಚಿವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಛ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯಾ, ಸಮೂಹ ಉ-೬ ಪ್ರಶ್ನೆಗಳಿಗೆ ಉತ್ತರ ನೀಡುವ | ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ದಿನಾಂಕ 14 ಮತ್ತು 21ನೇ | ಕೃಷಿ ಸಚಿವರು | ಕೃಷಿ ಇಲಾಖೆ ಡಿಸೆಂಬರ್‌ 2018 ಸಮಾಜ ಕಲ್ಯಾಣ ಸಚಿವರು | ಸಮಾಜ ಕಲ್ಯಾಣ ಇಲಾಖೆ ಕ ಹಿಂದುಳಿದ ವರ್ಗಗಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಲ್ಯಾಣ ಸಚಿವರು ಪಶುಸಂಗೋಪನೆ ಮತ್ತು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಮೀನುಗಾರಿಕೆ ಸಚಿವರು ತೋಟಗಾರಿಕೆ ಸಚಿವರು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ ತೋಟಗಾರಿಕೆ ಪ್ರವಾಸೋದ್ಯಮ ಮತ್ತು 1. ಪ್ರವಾಸೋದ್ಯಮ ಇಲಾಖೆ ರೇಷ್ಮೆ ಸಚಿವರು 2. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ | ರೇಷ್ಮೆ ಕರ್ನಾಟಕ ವಿಧಾನಸಭೆ ೪ ಕಾರ್ಯಕಲಾಪಗಳ ಪಟ್ಲ ಸೋಮವಾರ, ದಿನಾಂಕ 10ನೇ ಡಿಸೆಂಬರ್‌, 2018 ಡಿ ಟಿ ಖ್‌ ಹಾ ಈ ನ. ನಡ ಗಾಧ್ಗುಿ 1... ಆಟ ಪ ಹ ಲ ಕ ಲಾ ಗ ಗಿ ಓಪಿಸ್ವ/ ಸ ಖಾ ಸುತಿ ನ ಜಾ ಶನ ಈ ಬಿ! ., ಚನೆಗಳು ಸೂ 1] . ಗಮನ ಸೆಳೆಯು 4 |] ತಾಗ ಭಿಷ ಲಿ ಸ” ಸೌಕರ್ಯಗಳ ಗಳು ಹ] ಕಾಂಯ ಮೊತವ ಆಕ್‌ ಲ ರ ್ಸ ಛಃ ೦ ಟ್ವಿ 14 ಈ. 2 ಜ.8 ಇ ಐ ೦ ೪ ಶೊ ಗ ಖಾ ಗ ಜ್ತ ಬ್ಪೆ್ಲ ಲ್ನ ಟಃ ದಸ ಪಪ ಕೆ ಕಾಗಿ ಕ ೧೯ ದಿಸಾಂ ಆ ಟ್‌ ಪಡ ನ ಗ ಕ ಎ 2 ಛ್ದ ೆ ಬ್ರಿ ಸ್‌ ಸ ಡಿ `ಔರಜು ಧ್‌ ಎ ಗಾಗಾ 12. ಸರ 6. ಪಡೆದುಕೊಳ್ಳಬಹುದು. ಸೈಟ್‌ನಲ್ಲಿಯೂ ಸಹ ನ್ನು ವೆಬ್‌ ಡಿ ಕ್ಟ ಕ ತುದ ಸ್ಟ ಹ ೦ ಸು ೫. ಎಲಿ ಮರಿ ತಾ ಹ - ಉಟ ಗ) ಓಗಿ ಗು ಶಾ ತ್ರ ಇ ಒ ಣ್ರ ಹೆ ಚ ಎಲ್ಲ ಮು [ಪಾ ೧ ತು ಸತ್‌ ಪ ಪ ಪಗಳ ಖಧಾನಸಭೆಯ ಕಾರ್ಯಕಲಾ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎರಡನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 11ನೇ ಡಿಸೆ೦ಬರ್‌, 2018 (ಸಮಯ: ಬೆಳಿಗ್ಗೆ 11.00 ಗಂಟೆಗೆ) (ಐಟಂ 3 ರ ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) 1. ಶಾಸನ ರಚನೆ ಕ ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಆರ್‌.ವಿ. ದೇಶಪಾಂಡೆ (ಮಾನ್ಯ ಕಂದಾಯ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಭೂ ಕ೦ದಾಯ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ಶ್ರೀ ಶಿವಾನಂದ ಎಸ್‌. ಪಾಟೀಲ (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಜೀವರಕ್ಷಕ ಮತ್ತು ವೈದ್ಯಕೀಯ ವೃತ್ತಿನಿರತರ (ತುರ್ತು ಸನ್ನಿವೇಶಗಳಲ್ಲಿ ರಕ್ಷಣೆ ಮತ್ತು ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಇ: 2 :- 4. ಶ್ರೀ ಬಂಡೆಪ್ಪ ಖಾಶೆಂಪೂರ (ಮಾನ್ಯ ಸಹಕಾರ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಯಣ ಪರಿಹಾರ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 11ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 11.00 ಗಂಟೆಗೆ) | 1. ಪ್ರಶ್ನೋತ್ತರ | ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಎರಡನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪಶ್ಶೆಗಳು ಶ್ಚ ಎರಡನೇ ಪಟ್ಟ 2. ಕಾರ್ಯದರ್ಶಿಯವರ ವರದಿ ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಷ್ಟಪತಿ / ರಾಜ್ಯಪಾಲರಿಂದ ಒಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. | 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು | ತ್‌್‌ ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೊದಲನೇ ಮತ್ತು ಎರಡನೇ ಪಟ್ಟ ರೀತ್ಯಾ. ಕಾರ್ಯದರ್ಶಿಯವರು:- 2ಷ/.. 2) 1) 2) 3) 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಗೋವಿಂದ.ಎಂ.ಕಾರಜೋಳ, ಎಂ.ಪಿ.ರೇಣುಕಾಚಾರ್ಯ ಮತ್ತು ಕಳಕಪ್ಪ ಗುರುಶಾಂತಪ್ಪ ಬಂಡಿ ಇವರುಗಳು - ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲ್ಲೂಕುಗಳಲ್ಲಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಸಂಬಂಧ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಂ.ಶಿವಲಿಂಗೇಗೌಡ, ಕೆ.ಎಸ್‌.ಲಿಂಗೇಶ್‌ ಮತ್ತು ಸಿ.ಎನ್‌.ಬಾಲಕೃಷ್ಣ ಇವರುಗಳು - ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಸಕಲೇಶಪುರ, ಬೇಲೂರು ಮತ್ತು ಅರಸೀಕೆರೆ ತಾಲ್ಲೂಕುಗಳಲ್ಲಿನ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದ್ದು ಯೋಜನೆಯನ್ನು ತ್ವರಿತಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. (5 ಗಮನ ಸೆಳೆಯುವ ಸೂಚನೆಗಳು ] ಶ್ರೀ ದೊಡ್ಡನಗೌಡರ ಮಹಾಂತೇಶ ಬಸವಂತರಾಯ್‌ ಅವರು - ಕಿತ್ತೂರನ್ನು ತಾಲ್ಲೂಕು ಕೇಂದ್ರವಾಗಿ ಘೋಷಣೆ ಮಾಡಿ, ಸುಮಾರು 7 ವರ್ಷ ಕಳೆದರೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಣ ನೀಡದೇ ಇರುವುದರಿಂದ ಅಲ್ಲಿನ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್‌ ನೀಡುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚೆವರ ಗಮನ ಸೆಳೆಯುವುದು. ಲ ಶ್ರೀಮತಿ ಕೆ.ಪೂರ್ಣಿಮಾ ಮತ್ತು ಶ್ರೀ ಜೆ.ಸಿಮಾಧುಸ್ಥಾಮಿ ಅವರು - ತೆಂಗಿನ ಬೆಳೆಯು ಮಳೆಯ ಅಭಾವದಿಂದ / ವಿವಿಧ ರೋಗಗಳಿಂದ ನಾಶವಾಗುತ್ತಿದ್ದು, ಒಂದು ಗಿಡಕ್ಕೆ ರೂ.400/- ರಂತೆ ಪರಿಹಾರ ಮೊತ್ತ ನೀಡಲು ಪ್ರಸ್ತಾಪವಿದ್ದು, ಸದರಿ ಪರಿಹಾರ ಮೊತ್ತವು ಅವೈಜ್ಞಾನಿಕವಾಗಿರುವುದರಿಂದ ಅದನ್ನು ಪರಿಷ್ಕರಿಸಿ ಹೆಚ್ಚಿಸುವ ಬಗ್ಗೆ ಮಾನ್ಯ ತೋಟಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಲಕ್ಷ್ಮೀ ಆರ್‌.ಹೆಬ್ಬಾಳ್ಕರ್‌ ಅವರು - ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಲಗಾ, ಕೊಂಡಸಕೊಪ್ಪ, ಬಸ್ತವಾಡ, ಕಮಕಾರಕಟ್ಟೆ ಹಾಗೂ ರಕ್ಕಸಕೊಪ್ಪ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಇರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಎ ಡಿ/.. EC 4) ಶ್ರೀ ಸಿಟಿರವಿ ಹಾಗೂ ಶ್ರೀ ಬೆಳ್ಳಿಪ್ತಕಾಶ್‌ ಇವರುಗಳು - ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯು ಸಮರ್ಪಕವಾಗಿ ಅನುಷ್ಟಾನವಾಗದೇ ಇರುವುದು ಹಾಗೂ ಆ ಯೋಜನೆಯಲ್ಲಿನ ಮಾರ್ಗಸೂಚಿಯಲ್ಲಿ ಕೆಲವೊಂದು ಬದಲಾವಣೆ ತರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಬ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/fassembly/tob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ' ಎರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 12ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಮೂರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಮೂರನೇ ಪಟ್ಟಿ 2. ವರದಿಯನ್ನೊಪ್ಪಿಸುವುದು ಶ್ರೀ ಎಸ್‌.ಟಿ. ಸೋಮಶೇಖರ್‌ (ಅಧ್ಯಕ್ಷರು, ಕರ್ನಾಟಕ ವಿಧಾನ ಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ) ಅವರು 2018-19ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ 34ನೇ ವರದಿಯನ್ನೊಪ್ಪಿಸುವುದು. | 2, ಪ 3. ಚುನಾವಣಾ ಪ್ರಸ್ತಾವ ಹ ಶ್ರೀ ಕೃಷ್ಣಭೈರೇಗೌಡ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು) ಅವರು:- ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಅಧಿನಿಯಮ, 1994ರ ಕಲಂ 211) (ರ ಅನ್ವಯ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆಯು ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸೆನೆಟ್‌ಗೆ ಮೂರು ಜನ ಸದಸ ರನ್ನು ಚುನಾಯಿಸಬೇಕೆಂದು ಸೂಚಿಸುವುದು. Fs » 2 :- 4. ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಪ್ರಿಯಾಂಕ ಖರ್ಗೆ (ಮಾನ್ಯ ಸಮಾಜ ಕಲ್ಯಾಣ ಸಚಿವರು) ಅವರು:- ಡಾ. ಜು ಅ) 2018ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) : (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ಶ್ರೀ ಸಿ. ಪುಟ್ಟರಂಗಶೆಟ್ಟಿ (ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ). ಹಾಗೂ ವಿಧೇಯಕವನ್ನು ಮಂಡಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಬಿ.ಎಸ್‌.ಯಡಿಯೂರಪ್ಪ, ಗೋವಿಂದ.ಎಂ.ಕಾರಜೋಳ, ಜಗದೀಶ್‌ ಶೆಟ್ಟರ್‌ ಮತ್ತಿತರರು - ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರಗಾಲದಿಂದ ರೈತರು ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ ಹಾಗೂ ಸರ್ಕಾರದ ಉತ್ತರ. | « 3/ .. -; ತಿ;- 2) ಶ್ರೀಯುತರುಗಳಾದ ಗೋವಿಂದ.ಎಂ.ಕಾರಜೋಳ, ಎಂ.ಪಿ.ರೇಣುಕಾಚಾರ್ಯ ಮತ್ತು ಕಳಕಪ್ಪ 3) 1) 2) 3) ಗುರುಶಾಂತಪ್ಪ ಬಂಡಿ ಇವರುಗಳು - ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲ್ಲೂಕುಗಳಲ್ಲಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಸಂಬಂಧ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಂ.ಶಿವಲಿಂಗೇಗೌಡ, ಕೆ.ಎಸ್‌.ಲಿಂಗೇಶ್‌ ಮತ್ತು ಸಿ.ಎನ್‌.ಬಾಲಕೃಷ್ಣ ಇವರುಗಳು... - ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಸಕಲೇಶಪುರ, ಬೇಲೂರು ಮತ್ತು ಅರಸೀಕೆರೆ ತಾಲ್ಲೂಕುಗಳಲ್ಲಿನ ರೈತರಿಗೆ - ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದ್ದು ಯೋಜನೆಯನ್ನು ತ್ವರಿತಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. | 6. ಗಮನ ಸೆಳೆಯುವ ಸೂಚನೆಗಳು | ಶ್ರೀ ದೊಡ್ಡನಗೌಡರ ಮಹಾಂತೇಶ ಬಸವಂತರಾಯ್‌ ಅವರು - ಕಿತ್ತೂರನ್ನು ತಾಲ್ಲೂಕು ಕೇಂದ್ರವಾಗಿ ಘೋಷಣೆ ಮಾಡಿ, ಸುಮಾರು 7 ವರ್ಷ ಕಳೆದರೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಣ ನೀಡದೇ ಇರುವುದರಿಂದ ಅಲ್ಲಿನ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್‌ ನೀಡುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಕೆ.ಪೂರ್ಣಿಮಾ ಮತ್ತು ಶ್ರೀ ಜೆ.ಸಿ.ಮಾಧುಸ್ವಾಮಿ ಅವರು - ತೆಂಗಿನ ಬೆಳೆಯು ಮಳೆಯ ಅಭಾವದಿಂದ / ವಿವಿಧ ರೋಗಗಳಿಂದ ನಾಶವಾಗುತ್ತಿದ್ದು, ಒಂದು ಗಿಡಕ್ಕೆ ರೂ.400/- ರಂತೆ ಪರಿಹಾರ ಮೊತ್ತ ನೀಡಲು ಪಸ್ತಾಪವಿದ್ದು, ಸದರಿ ಪರಿಹಾರ ಮೊತ್ತವು ಅವೈಜ್ಞಾನಿಕವಾಗಿರುವುದರಿಂದ ಅದನ್ನು ಪರಿಷ್ಕರಿಸಿ ಹೆಚ್ಚಿಸುವ ಬಗ್ಗೆ ಮಾನ್ಯ ತೋಟಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಲಕ್ಷ್ಮೀ ಆರ್‌.ಹೆಬ್ಬಾಳ್ಕರ್‌ ಅವರು - ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಲಗಾ, ಕೊಂಡಸಕೊಪ್ಪ, ಬಸ್ತವಾಡ, ಕಮಕಾರಕಟ್ಟಿ ಹಾಗೂ ರಕ್ಕಸಕೊಪ್ಪ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಇರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. 4(/., 4) 5) 6) 7) 8) -ು 4. ;- ಶ್ರೀ ಸಿ.ಟಿ.ರವಿ ಹಾಗೂ ಶ್ರೀ ಬೆಳ್ಳಿಪ್ರಕಾಶ್‌ ಇವರುಗಳು - ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯು ಸಮರ್ಪಕವಾಗಿ ಅನುಷ್ಟಾನವಾಗದೇ ಇರುವುದು ಹಾಗೂ ಆ ಯೋಜನೆಯಲ್ಲಿನ ಮಾರ್ಗಸೂಚಿಯಲ್ಲಿ ಕೆಲವೊಂದು ಬದಲಾವಣೆ ತರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಎ. ಹ್ಯಾರೀಸ್‌ ಅವರು - ರಾಜ್ಯದಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಹಲವಾರು ಲೋಪದೋಷಗಳಿದ್ದು, ಅದರಲ್ಲೂ ವಿಶೇಷವಾಗಿ ವಿದೇಶಗಳಲ್ಲಿ ನೆಲೆಸಿದ ನಂತರ ದೇಶಕ್ಕೆ ಹಿಂದಿರುಗುವವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಹೆಚ್ಚು ತೊಂದರೆ ಅನುಭವಿಸುತ್ತಿದ್ದು, ನೈಜ ಭಾರತೀಯ ವಾಸಿಗಳು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆಗೊಳಿಸುವ ಪ್ರಕ್ರಿಯೆಯನ್ನು ಸರಳಗೊಳಿಸುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಟಿ.ರವಿ, ಶ್ರೀ ಎಸ್‌.ಸುರೇಶ್‌ ಕುಮಾರ್‌ ಮತ್ತು ಶ್ರೀ ಪ್ರೀತಮ್‌ಗೌಡ ಇವರುಗಳು - ಕೆ.ಎಸ್‌.ಆರ್‌.ಪಿ. ಐ.ಆರ್‌.ಬಿ. ಮತ್ತು ಕೆ.ಎಸ್‌.ಐ.ಎಸ್‌.ಎಫ್‌. ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಂತಿಮ ಆಯ್ಕೆ ಪಟ್ಟಿಯನ್ನು: 2014ನೇ ಸಾಲಿನಲ್ಲಿ ಪ್ರಕಟಿಸಿದ್ದು ಆಯ್ಕೆಗೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳು ಹಾಗೂ ನೆಟ್‌ ಪರೀಕ್ಷೆಗಳನ್ನು ಒಂದೇ ದಿನ ಅಂದರೆ ದಿನಾಂಕ: 16.12.2018ರಂದು ನಡೆಸಲು ನಿಗದಿಪಡಿಸಿರುವುದರಿ೦ದ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿರುವ ವಿಷಯದ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿಡಿ.ಶೇಖರ್‌ ಅವರು - ಚಿತ್ರದುರ್ಗದ ಹೊಸದುರ್ಗ ತಾಲ್ಲೂಕಿನ ವಾಣಿ ವಿಲಾಸ ಸಾಗರದ ಹಿನ್ನೀರು ಮುಳುಗಡೆ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಮಾಡದಕೆರೆ, ಮತ್ತೋಡು ಮತ್ತು ಶ್ರೀರಾಂಪುರ ಹೋಬಳಿಗಳ ಸಂಪರ್ಕಕ್ಕೆ ಅವಶ್ಯವಿರುವ ಸೇತುವೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಕುರಿತು ಮಾನ್ಯ ಬೃಹತ್‌ ಮತ್ತು ಮಧ್ಯಮ ನೀರಾವರಿ ಸಚಿವರ ಗಮನ ಸೆಳೆಯುವುದು. | ಎಸ್‌. ಮೂರ್ತಿ | ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 13ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ನಾಲ್ಕನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ನಾಲ್ಕನೇ ಪಟ್ಟ 2. ವಿತ್ತೀಯ ಕಾರ್ಯಕಲಾಪಗಳು ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018-19ನೇ ಸಾಲಿನ ಪೂರಕ ಅಂದಾಜುಗಳ (ಮೊದಲನೇ ಕಂತನ್ನು) ಮಂಡಿಸುವುದು. ಆ) 2018-19ನೇ ಸಾಲಿನ ರಾಜ್ಯ ಹಣಕಾಸಿನ ಮಧ್ಯ ವಾರ್ಷಿಕ ಪರಿಶೀಲನಾ ವರದಿಯನ್ನು ಮಂಡಿಸುವುದು. 3. ವರದಿಗಳನ್ನೊಪ್ಪಿಸುವುದು 1. ಶ್ರೀ ಎಂ. ಕೃಷ್ಣಾರೆಡ್ಡಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಸದಸ್ಯರುಗಳ ಖಾಸಗಿ ವಿಧೇಯಕಗಳ ಮತ್ತು ನಿರ್ಣಯಗಳ ಸಮಿತಿ) ಅವರು 2018-19ನೇ ಸಾಲಿನ ಸದಸ್ಯರುಗಳ ಖಾಸಗಿ ವಿಧೇಯಕಗಳ ಮತ್ತು ನಿರ್ಣಯಗಳ ಸಮಿತಿಯ ಮೊದಲನೆಯ ವರದಿಯನ್ನೊಪ್ಪಿಸುವುದು. ಒಡಿ! -: 2 :- 2. ಶ್ರೀ ಎನ್‌.ಎ. ಹ್ಯಾರಿಸ್‌ (ಅಧ್ಯಕ್ಷರು, ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ) ಅವರು - ಅ) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರ್ಕಾರ ರೂಪಿಸಿರುವ ಯೋಜನೆ/ಕಾರ್ಯಕ್ರಮಗಳು ಹಾಗೂ ಕರ್ನಾಟಕ ರಾಜ್ಯ ವಕ್ಸ್‌ ಮಂಡಳಿಯಲ್ಲಿನ ವಕ್ಸ್‌ ಆಸ್ತಿಗಳ ಕುರಿತಾದ ಮಧ್ಯಂತರ ವರದಿಯನ್ನೊಪ್ಪಿಸುವುದು. ಆ) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಬರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಪದವಿ ಪೂರ್ವ ಕಾಲೇಜುಗಳ ಕಾರ್ಯ ಚಟುವಟಿಕೆ ಕುರಿತಾದ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿದ ವತಿಯಿಂದ ಈ ಸಮುದಾಯದವರ ಅಭಿವೃದ್ದಿಗಾಗಿ ಸರ್ಕಾರ ರೂಪಿಸಿರುವ ಯೋಜನೆ/ಕಾರ್ಯಕ್ರಮಗಳ ಕುರಿತಾದ ಮಧ್ಯಂತರ ವರದಿಯನ್ನೊಪ್ಪಿಸುವುದು. 3. ಶ್ರೀ ಎ.ಟಿ. ರಾಮಸ್ವಾಮಿ (ಅಧ್ಯಕ್ಷರು, ಕರ್ನಾಟಕ ವಿಧಾನ ಸಭೆಯ ಸರ್ಕಾರಿ ಭರವಸೆಗಳ ಸಮಿತಿ) ಅವರು 2018-19ನೇ ಸಾಲಿನ ಸರ್ಕಾರಿ ಭರವಸೆಗಳ ಸಮಿತಿಯ ಮೊದಲನೆಯ ವರದಿಯನ್ನೊಪ್ಪಿಸುವುದು. 4. ಅರ್ಜಿಗಳನ್ನೊಪ್ಪಿಸುವುದು ಶ್ರೀ ಎಂ. ಕೃಷ್ಣಾರೆಡ್ಡಿ, (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಗಳನ್ನು ಒಪ್ಪಿಸುವುದು: 1) ರಾಮನಗರ ಜಿಲ್ಲೆ, ಮಾಗಡಿ ತಾಲ್ಲೂಕು, ತಿಪ್ಪಸ೦ದ್ರ ಹೋಬಳಿಯ ಗ೦ಗೋನಹಳ್ಳಿ ಗ್ರಾಮಕ್ಕೆ ಸೇರಿದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸಾಗುವಳಿ ಮಾಡುತ್ತಿರುವುದನ್ನು ತೆರವುಗೊಳಿಸುವ 2) ಚಿಕ್ಕಬಳ್ಳಾಪುರ ಜಿಲ್ಲೆಯ, ಕಾಗತಿ ಗ್ರಾಮ ಪಂಚಾಯಿತಿಗೆ ಸೇರಿದ ಬೈರೆಡ್ಡಿಹಳ್ಳಿ ಗ್ರಾಮದ ಸರ್ವೆ ನಂ.14ರಲ್ಲಿನ ಜಾಗವನ್ನು ಕಾಗತಿ ಗ್ರಾಮಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವ ಬಗ್ಗೆ. Bs 3) 4) ೨) 6) 7) 8) 9) 10) 11) 12) 13) ಇ: 3.2- ಬಾಗಲಕೋಟೆ ಜಿಲ್ಲೆಯ, ಹುನಗುಂದ ತಾಲ್ಲೂಕಿನ ಇಳಕಲ್‌ ಗ್ರಾಮೀಣ ಪೊಲೀಸ್‌ ಠಾಣೆಯ ಸಿ.ಪಿ.ಐ. ಪಿ.ಎಸ್‌.ಐ. ಹಾಗೂ ಪೊಲೀಸ್‌ ಪೇದೆಗಳು ಅಕ್ರಮ ಗಣಿಗಾರಿಕೆ, ಸುಳ್ಳು ಪ್ರಕರಣಗಳನ್ನು ದಾಖಲಿಸಿ ಅಕ್ರಮ ದಂಧೆ ನಡೆಸುತ್ತಿದ್ದು, ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ. ಚಿಕ್ಕಬಳ್ಳಾಪುರ ಜಿಲ್ಲೆ, ಗೌರಿಬಿದನೂರು ತಾಲ್ಲೂಕಿನ, ನಗರಸಬೆಯ ವ್ಯಾಪ್ತಿಗೆ ಬರುವ ಪರಿಶಿಷ್ಟ ಜಾತಿಯವರ, ಸ್ಮಶಾನ ಜಾಗವನ್ನು ನಿವೇಶನವನ್ನಾಗಿ ಮಾರ್ಪಡಿಸಿ ಮಾರಾಟ ಮಾಡಿರುವ ಬೆ೦ಗಳೂರು ನಗರದ ಎಲೆಕ್ಟ್ರಾನಿಕ್ಸ್‌ ಸಿಟಿ ಕೋನಪ್ಪನ ಅಗ್ರಹಾರ ಪಂಚಾಯಿತಿ ವ್ಯಾಪ್ತಿಯ ಶಾಂತಿಪುರದ ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ ಪಕ್ಕದಲ್ಲಿರುವ ರಸ್ತೆಗೆ ಡಾಂಬರೀಕರಣ ಹಾಗೂ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಬಗ್ಗೆ. ಕೊಡಗು ಜಿಲ್ಲೆಯ ಹೆರಿಟೇಜ್‌ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಕುರಿತು. ಮಡಿಕೇರಿ ಮತ್ತು ಕುಶಾಲನಗರದಲ್ಲಿ ಒಳಚರಂಡಿ ಕಾಮಗಾರಿ ಕಳಪೆಯಾಗಿರುವ ಕುರಿತು. ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕಿನಲ್ಲಿರುವ ಆಶ್ರಯ ಮನೆಗಳ ಬಿಲ್‌ ಪಾವತಿ ವಿಳಂಬ ಹಾಗೂ ಮನೆಗಳನ್ನು ಬ್ಲಾಕ್‌ ಮಾಡಿರುವ ಕುರಿತು. ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲ್ಲೂಕಿನ ಕಸಬ ಟೌನ್‌ ಸರ್ವೆ ನಂ.128ರಲ್ಲಿ ಸರ್ಕಾರಿ ರಸ್ತೆಯ ಅಕ್ಕ-ಪಕ್ಕದಲ್ಲಿ ಮತ್ತು ಕನ್ಸರ್ವೆನ್ಸಿ ಜಾಗವನ್ನು ಒತ್ತುವರಿ ಮಾಡಿ ನಿರ್ಮಾಣ ಮಾಡುತ್ತಿರುವ ಕಟ್ಟಡಗಳನ್ನು ತೆರವುಗೊಳಿಸುವ ಕುರಿತು. ಬೆ೦ಗಳೂರು ನಗರ ವ್ಯಾಪ್ತಿಯ ಸೂರ್ಯನಗರದಲ್ಲಿ ಹಂಚಿಕೆಯಾದ ನಿವೇಶನಗಳಿಗೆ 05 ವರ್ಷ ಪೂರ್ಣಗೊಂಡಿದ್ದು, ಸದರಿ ಫಲಾನುಭವಿಗಳಿಗೆ ಶುದ್ಧ ಕ್ರಯ ಪತ್ರ ನೀಡುವ ಬಗ್ಗೆ. ಬೆಂಗಳೂರು ದಕ್ಷಿಣ ತಾಲ್ಲೂಕು ಕೆಂಗೇರಿ ಹೋಬಳಿಯ ಕುಂಬಳಗೋಡು ಗ್ರಾಮ ಪಂಚಾಯಿತಿಯಲ್ಲಿನ ಸರ್ಕಾರಿ ಜಮೀನುಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿರುವ ಕುರಿತು. ಚಿಂತಾಮಣಿ ತಾಲ್ಲೂಕು, ಮುರುಗಮಲ್ಲಾ ಹೋಬಳಿಯ ಮುಗಲಮರಿ ಗ್ರಾಮಕ್ಕೆ ಸೇರಿದ ಕೆಲವು ಸರ್ವೆ ನಂಬರುಗಳಿಗೆ ಒಳಪಟ್ಟಿರುವ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಉಳಿಮೆ ಮಾಡಿಕೊಂಡು ಅಕ್ಕ-ಪಕ್ಕದ ಜಮೀನುದಾರರಿಗೆ ದಾರಿ ಬಿಡದೆ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ. ಅಂಗವಿಕಲರ ಸಾಧನ ಸಲಕರಣೆ ಖರೀದಿಯಲ್ಲಿ ಇಲಾಖೆಯ ನಿರ್ದೇಶಕರು 32 ಕೋಟಿ ರೂ. ಭ್ರಷ್ಟಾಚಾರವೆಸಗಿದ್ದು ಹಾಗೂ ಅಕ್ರಮ ನೇಮಕಾತಿ ಮಾಡಿಕೊ೦ಡು ಮುಂಬಡ್ತಿ ನೀಡಿರುವುದನ್ನು ರದ್ದುಪಡಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ. ಎಂಡ್ಡ/., - 4 ;- 5. ಶಾಸನ ರಚನೆ 1. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಬಂಡೆಪ್ಪ ಖಾಶೆಂಪೂರ (ಮಾನ್ಯ ಸಹಕಾರ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಯಣ ಪರಿಹಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಜಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಶ್ರೀ ಶಿವಾನಂದ ಎಸ್‌.ಪಾಟೀಲ (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಜೀವರಕ್ಷಕ ಮತ್ತು ವೈದ್ಯಕೀಯ ವೃತ್ತಿನಿರತರ (ತುರ್ತು ಸನ್ನಿವೇಶಗಳಲ್ಲಿ ರಕ್ಷಣೆ ಮತ್ತು ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಕೆ.ಎಂ.ಶಿವಲಿಂಗೇಗೌಡ, ಕೆ.ಎಸ್‌.ಲಿಂಗೇಶ್‌ ಮತ್ತು ಸಿ.ಎನ್‌.ಬಾಲಕೃಷ್ಣ ಇವರುಗಳು - ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಸಕಲೇಶಪುರ, ಬೇಲೂರು ಮತ್ತು ಅರಸೀಕೆರೆ. ತಾಲ್ಲೂಕುಗಳಲ್ಲಿನ ರೈತರಿಗೆ ಪರಿಹಾರ ನೀಡುವಲ್ಲಿ ಎಳಂಬವಾಗುತ್ತಿದ್ದು ಯೋಜನೆಯನ್ನು ತ್ವರಿತಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. Ba 2) 3) 4) 1) 2) -: ಈ ;- ಶ್ರೀಯುತರುಗಳಾದ ಗೋವಿಂದ.ಎಂ.ಕಾರಜೋಳ, ಎಂ.ಪಿ.ರೇಣುಕಾಚಾರ್ಯ ಮತ್ತು ಕಳಕಪ್ಪ ಗುರುಶಾಂತಪ್ಪ ಬಂಡಿ ಇವರುಗಳು - ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲ್ಲೂಕುಗಳಲ್ಲಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಸಂಬಂಧ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ` ಶ್ರೀಯುತರುಗಳಾದ ಜೆ.ಸಿ.ಮಾಧುಸ್ವಾಮಿ, ಅರಗ ಜ್ಞಾನೇಂದ್ರ ಮತ್ತು ಎಸ್‌.ಕುಮಾರ ಬಂಗಾರಪ್ಪ ಇವರುಗಳು - ರಾಜ್ಯದಲ್ಲಿ ಭೂ ಅಭಿವೃದ್ಧಿ ಬ್ಯಾಂಕುಗಳು ತೀವ್ರ ದುಸ್ಥಿತಿಯಲ್ಲಿದ್ದು ಕಾರ್ಯ ಮಾಡುವ ಸ್ಥಿತಿಯಲ್ಲಿ ಇಲ್ಲದೇ ಇರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಬಿ.ಎಸ್‌.ಯಡಿಯೂರಪ್ಪ, ಗೋವಿಂದ.ಎಂ.ಕಾರಜೋಳ, ಜಗದೀಶ್‌ ಶೆಟ್ಟರ್‌ ಮತ್ತಿತರರು - ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರಗಾಲದಿಂದ ರೈತರು ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ ಹಾಗೂ ಸರ್ಕಾರದ ಉತ್ತರ. 7. ಗಮನ ಸೆಳೆಯುವ ಸೂಚನೆಗಳು ಶ್ರೀ ದೊಡ್ಡನಗೌಡರ ಮಹಾಂತೇಶ ಬಸವಂತರಾಯ್‌ ಅವರು - ಕಿತ್ತೂರನ್ನು ತಾಲ್ಲೂಕು ಕೇಂದ್ರವಾಗಿ ಘೋಷಣೆ ಮಾಡಿ, ಸುಮಾರು 7 ವರ್ಷ ಕಳೆದರೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಣ ನೀಡದೇ ಇರುವುದರಿಂದ ಅಲ್ಲಿನ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್‌ ನೀಡುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಕೆ.ಪೂರ್ಣಿಮಾ ಮತ್ತು ಶ್ರೀ ಜೆ.ಸಿ.ಮಾಧುಸ್ವಾಮಿ ಅವರು - ತೆಂಗಿನ ಬೆಳೆಯು ಮಳೆಯ ಅಭಾವದಿಂದ / ವಿವಿಧ ರೋಗಗಳಿಂದ ನಾಶವಾಗುತ್ತಿದ್ದು, ಒಂದು ಗಿಡಕ್ಕೆ ರೂ.400/- ರಂತೆ ಪರಿಹಾರ ಮೊತ್ತ ನೀಡಲು ಪ್ರಸ್ತಾಪವಿದ್ದು, ಸದರಿ ಪರಿಹಾರ ಮೊತ್ತವು ಅವೈಜ್ಞಾನಿಕವಾಗಿರುವುದರಿಂದ ಅದನ್ನು ಪರಿಷ್ಕರಿಸಿ ಹೆಚ್ಚಿಸುವ ಬಗ್ಗೆ ಮಾನ್ಯ ತೋಟಗಾರಿಕಾ ಸಚಿವರ ಗಮನ ಸೆಳೆಯುವುದು. ಜಡಿ ಸ್ಯ 3) 4) 5) 6) 7) 8) -:6:- ಶ್ರೀಮತಿ ಲಕ್ಷ್ಮೀ ಆರ್‌.ಹೆಬ್ಬಾಳ್ಕರ್‌ ಅವರು - ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಲಗಾ, ಕೊಂಡಸಕೊಪ್ಪ, ಬಸ್ತವಾಡ, ಕಮಕಾರಕಟ್ಟ ಹಾಗೂ ರಕ್ಕಸಕೊಪ್ಪ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಇರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಟಿ.ರವಿ ಹಾಗೂ ಶ್ರೀ ಬೆಳ್ಳಿಪ್ರಕಾಶ್‌ ಇವರುಗಳು - ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯು ಸಮರ್ಪಕವಾಗಿ ಅನುಷ್ಟಾನವಾಗದೇ ಇರುವುದು ಹಾಗೂ ಆ ಯೋಜನೆಯಲ್ಲಿನ ಮಾರ್ಗಸೂಚಿಯಲ್ಲಿ ಕೆಲವೊಂದು ಬದಲಾವಣೆ ತರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಎ. ಹ್ಯಾರೀಸ್‌ ಅವರು - ರಾಜ್ಯದಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಹಲವಾರು ಲೋಪದೋಷಗಳಿದ್ದು, ಅದರಲ್ಲೂ ವಿಶೇಷವಾಗಿ ವಿದೇಶಗಳಲ್ಲಿ ನೆಲೆಸಿದ ನಂತರ ದೇಶಕ್ಕೆ ಹಿಂದಿರುಗುವವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಹೆಚ್ಚು ತೊಂದರೆ ಅನುಭವಿಸುತ್ತಿದ್ದು, ನೈಜ ಭಾರತೀಯ ವಾಸಿಗಳು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆಗೊಳಿಸುವ ಪ್ರಕ್ರಿಯೆಯನ್ನು ಸರಳಗೊಳಿಸುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಟಿ.ರವಿ, ಶ್ರೀ ಎಸ್‌.ಸುರೇಶ್‌ ಕುಮಾರ್‌ ಮತ್ತು ಶ್ರೀ ಪ್ರೀತಮ್‌ಗೌಡ ಇವರುಗಳು - ಕೆ.ಎಸ್‌.ಆರ್‌.ಪಿ. ಐ.ಆರ್‌.ಬಿ. ಮತ್ತು ಕೆ.ಎಸ್‌.ಐ.ಎಸ್‌.ಎಫ್‌. ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಂತಿಮ ಆಯ್ಕೆ ಪಟ್ಟಿಯನ್ನು 2014ನೇ ಸಾಲಿನಲ್ಲಿ ಪ್ರಕಟಿಸಿದ್ದು ಆಯ್ಕೆಗೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳು ಹಾಗೂ ನೆಟ್‌ ಪರೀಕ್ಷೆಗಳನ್ನು ಒಂದೇ ದಿನ ಅಂದರೆ ದಿನಾಂಕ: 16.12.2018ರಂದು ನಡೆಸಲು ನಿಗದಿಪಡಿಸಿರುವುದರಿಂದ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿರುವ ವಿಷಯದ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ.ಶೇಖರ್‌ ಅವರು - ಚಿತ್ರದುರ್ಗದ ಹೊಸದುರ್ಗ ತಾಲ್ಲೂಕಿನ ವಾಣಿ ವಿಲಾಸ ಸಾಗರದ ಹಿನ್ನೀರು ಮುಳುಗಡೆ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಮಾಡದಕೆರೆ, ಮತ್ತೋಡು ಮತ್ತು ಶ್ರೀರಾಂಪುರ ಹೋಬಳಿಗಳ ಸಂಪರ್ಕಕ್ಕೆ ಅವಶ್ಯವಿರುವ ಸೇತುವೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಕುರಿತು ಮಾನ್ಯ ಬೃಹತ್‌ ಮತ್ತು ಮಧ್ಯಮ ನೀರಾವರಿ ಸಚಿವರ ಗಮನ ಸೆಳೆಯುವುದು. * ೫/.. -: 7 ;- 9) ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿನ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ವಸತಿಗೆ ಗುರುಭವನಗಳಿಲ್ಲದೇ ಇರುವುದರಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. j 10) ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು - ರಾಜ್ಯದಲ್ಲಿ ಖಾತಾ ಬದಲಾವಣೆ, ಮನೆ ನಂಬರ್‌ ಪಡೆದುಕೊಳ್ಳುವುದು ಮುಂತಾದ ಕಾರ್ಯಗಳಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆ ಪರಿಹರಿಸುವ ಸಂಬಂಧ ಸರ್ಕಾರದಿಂದ ಹೊರಡಿಸಲಾದ ಸರಳೀಕೃತ ಆದೇಶವು ತಂತ್ರಾಂಶದಲ್ಲಿ ಲಭ್ಯವಿಲ್ಲದೇ ಇ-ಸ್ವತ್ತಿನ ಸಮಸ್ಯೆ ಉಂಟಾಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. 11) ಶ್ರೀ ವಿ. ಸುನೀಲ್‌ ಕುಮಾರ್‌ ಅವರು - 2017-18ರ ಆಯವ್ಯಯದಲ್ಲಿ ಘೋಷಿಸಿರುವಂತೆ ವಿಧಾನ 1) 2) 3) ಸಭಾ ಕ್ಷೇತ್ರವಾರು 5 ಗ್ರಾಮಗಳನ್ನು “ಮಾದರಿ ವಿದ್ಯುತ್‌ ಗ್ರಾಮ” ಗಳನ್ನಾಗಿ ಪರಿವರ್ತಿಸಲು ಉದ್ದೇಶಿಸಿರುವಂತೆ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಗ್ರಾಮಗಳನ್ನು “ಮಾದರಿ ವಿದ್ಯುತ್‌ ಗ್ರಾಮ” ಗಳನ್ನಾಗಿ ಪರಿವರ್ತಿಸಲು ಇದುವರೆಗೆ ಕ್ರಮ ಕೈಗೊಳ್ಳದೇ ಇರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 8. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಬೋಪಯ್ಯ ಕೆ.ಜಿ. ಇವರು “ಸಾಲ ಮನ್ನಾ ಯೋಜನೆ” ಕುರಿತು ದಿನಾಂಕ: 12.12.2918 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 35(1354)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಮತ್ತು ಶ್ರೀಮತಿ ಕೆ. ಪೂರ್ಣಿಮ ಇವರುಗಳು- ಚಿತ್ರದುರ್ಗ ಜಿಲ್ಲೆಯಲ್ಲಿ ಅಕ್ರಮ ಮರಳು ಹಾಗೂ ಕಲ್ಲು ಗಣಿ ಗುತ್ತಿಗೆಗಳನ್ನು ತಡೆಯುವುದರ ಜೊತೆಗೆ ಸ್ಥಳೀಯವಾಗಿ ಪಟ್ಟಾ ಜಮೀನು, ಹಳ್ಳ-ಕುಂಟೆಗಳಲ್ಲಿ ಲಭ್ಯವಾಗುವ ಮರಳನ್ನು ಮರು ಮಾರಾಟ ಮಾಡಲು ಅವಕಾಶ ನೀಡದೇ ಸರ್ಕಾರಿ ಕಾಮಗಾರಿಗಳಿಗೆ ಬಳಸಲು ಅನುಮತಿ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಈ. ತುಕರಾ೦ ಇವರು - ಚಿತ್ರದುರ್ಗ, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ 2011ರಿಂದ 2018ರವರೆಗೆ ಕ್ರೋಢೀಕರಿಸಿರುವ ಒಟ್ಟು ಎಸ್‌.ಪಿ.ವಿ. (ಕೆ.ಎಂ.ಎ.ಆರ್‌.ಸಿ.) ಮೊತ್ತದ ವಿವರಗಳ ಬಗ್ಗೆ ಹಾಗೂ ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನ ಸಮಿತಿಯ ವತಿಯಿಂದ ಗಣಿ ಬಾಧಿತ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. *8/.. ಇ: 8;- 4) ಶ್ರೀ ಎ.ಎಸ್‌. ಜಯರಾಮ್‌ (ಮಸಾಲಾ ಜಯರಾಮ್‌) ಇವರು -ತುರುವೇಕೆರೆ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಹೊಸ ವಿದೇಶಿ ಕಳೆ (ಆಂಬ್ರೋಸಿಯ ಪ್ಲಿಲೋಸ್ಟೇಕಿಯ) ಹರಡಿರುವುದರಿಂದ ಅಲ್ಲಿನ ವು ಕೃಷಿ / ತೋಟಗಾರಿಕೆ ಬೆಳೆಗಳು ನಾಶವಾಗುತ್ತಿದ್ದು ರೈತರು ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ವಿಷಯಕ್ಕೆ ಸಂಬಂಧಪಟ್ಟಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 9. ಖಾಸಗಿ ಸದಸ್ಯರ ಕಾರ್ಯಕಲಾಪಗಳು ನಿರ್ಣಯ ಶ್ರೀ ಅಭಯ್‌ ಪಾಟೀಲ್‌ ಅವರು ಈ ಕೆಳಕಂಡ ನಿರ್ಣಯಗಳನ್ನು ಮಂಡಿಸುವುದು: 1) 2) “ ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ಪರಿಸರದಲ್ಲಿ ಹಲವಾರು ಶೈಕ್ಷಣಿಕ ವಿದ್ಯಾ ಸಂಸ್ಥೆಗಳು ಇದ್ದು, ಇಲ್ಲಿ ಹೆಚ್ಚು ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗಿದ್ದು, ಉದ್ಯೋಗವನ್ನು ಅರಸಿ ಇತರ ರಾಜ್ಯಗಳಿಗೆ ವಲಸೆ ಹೋಗುತ್ತಿರುವುದನ್ನು ತಪ್ಪಿಸಲು ಹಾಗೂ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಬೆಳಗಾವಿಯಲ್ಲಿ ಒಂದು ಬೃಹತ್‌ ಪ್ರಮಾಣದ ಐಟಿ ಪಾರ್ಕ್‌ನ್ನು ಸ್ಥಾಪಿಸುವುದು ಅವಶ್ಯಕವಾಗಿದ್ದು, ರಾಷ್ಟ್ರೀಯ ಹೆದ್ದಾರಿ ಸಂಖ್ಯೆ:4 ಕೈ ಹೊಂದಿಕೊಂಡಿರುವ ಬೆಳಗಾವಿ ಗ್ರಾಮದ ಸರ್ವೇ ನಂ.1304 ರಿಂದ 1349 ರವರೆಗೆ ಇರುವ ಸುಮಾರು 744 ಎಕರೆ 34 ಗುಂಟೆಯಷ್ಟು ಜಮೀನು ರಾಜ್ಯ ಸರ್ಕಾರಕ್ಕೆ ಸೇರಿದ್ದು, ಈ ಸ್ಥಳದಲ್ಲಿ ಬೃಹತ್‌ ಪ್ರಮಾಣದ ಐಟಿ ಪಾರ್ಕ್‌ನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಈ ಸದನವು ಒತ್ತಾಯಿಸುತ್ತದೆ.” “ನಮ್ಮ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿರುವ ಗಣ್ಯ ವ್ಯಕ್ತಿಗಳ ಹಾಗೂ ಅವರ ಐತಿಹಾಸಿಕ ಸ್ಮಾರಕಗಳನ್ನು ನಿರ್ಮಿಸುವ ಮುಖಾಂತರ ಇಂದಿನ ಯುವ ಪೀಳಿಗೆಗೆ ಅದನ್ನು ಪರಿಚಯಿಸುವುದು ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಥರಿಸಿಕೊಳ್ಳುವುದು ಈ ಸಂದರ್ಭದಲ್ಲಿ ಅತ್ಯಂತ ಅವಶ್ಯಕವಾಗಿರುತ್ತದೆ. ಆದ್ದರಿಂದ ಈ ವೀರಯೋಧರುಗಳ ಜೀವನ ಚರಿತ್ರೆಗಳನ್ನು ಮಾದರಿ ರೂಪದಲ್ಲಿ ಸ್ಥಾಪಿಸುವ, ವಿಜ್ಞಾನಿಗಳ ಮತ್ತು ಸ್ವತಂತ್ರ ಭಾರತಕ್ಕೆ ಹೋರಾಡಿದ ಮಹಾನ್‌ ವ್ಯಕ್ತಿಗಳ ಜನ್ಮಸ್ಥಳ, ಕರ್ಮಭೂಮಿ, ಜೀವನ ಚರಿತ್ರೆ ಹಾಗೂ ಸ್ಮಾರಕಗಳ ಪ್ರತಿರೂಪತೆಯ ಪಳೆಯುಳಿಕೆಗಳನ್ನು ಒಂದೇ ಪರಿಸರದಲ್ಲಿ ಸ್ಥಾಪಿಸುವುದರಿಂದ ಇಂದಿನ ಯುವಕರಲ್ಲಿ ದೇಶಾಭಿಮಾನವನ್ನು ಹೆಚ್ಚಿಸುವುದರ ಜೊತೆಗೆ ಉತ್ತರ ಕರ್ನಾಟಕದ ಭಾಗದಲ್ಲಿ ಬೆಳಗಾವಿಯನ್ನು ಮಾದರಿ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ದಿಪಡಿಸಲು ಅವಕಾಶವಾಗುವುದರಿಂದ ಬೆಳಗಾವಿ ತಾಲ್ಲೂಕಿನ ಮಚ್ಚೆ ಗ್ರಾಮದ ಸರ್ವೇ ನಂ.559, 560, 561 ಹಾಗೂ 583ರಲ್ಲಿರುವ ಸುಮಾರು 317 ಎಕರೆ ಸರ್ಕಾರಿ ಜಮೀನಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಂಯುಕ್ತ ಅನುದಾನದಲ್ಲಿ ಐತಿಹಾಸಿಕ ಸ್ಮಾರಕಗಳ ಮಾದರಿಗಳನ್ನು (ರಿಫ್ಲಿಕಾಗಳನ್ನು) ನಿರ್ಮಿಸಬೇಕೆಂದು ಈ ಸದನವು ಒತ್ತಾಯಿಸುತ್ತದೆ.” ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 14ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 11.09 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಐದನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಐದನೇ ಪಟ್ಟಿ 2. ಶಾಸನ ರಚನೆ I. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತು ಅಂಗೀಕರಿಸುವುದು 1. ಶ್ರೀ ಹೆಚ್‌.ಡಿ. ಕುಮಾರಸ್ಥಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2/ .. -: 2 ;- 3. ಶ್ರೀ ಆರ್‌.ವಿ. ದೇಶಪಾಂಡೆ (ಮಾನ್ಯ ಕಂದಾಯ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4, ಶ್ರೀ ಬಂಡೆಪ್ಪ ಖಾಶೆಂಪೂರ (ಮಾನ್ಯ ಸಹಕಾರ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಯಣ ಪರಿಹಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5. ಶ್ರೀ ಪ್ರಿಯಾಂಕ ಖರ್ಗೆ (ಮಾನ್ಯ ಸಮಾಜ ಕಲ್ಯಾಣ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ಶ್ರೀ ಸಿ. ಪುಟ್ಟರಂಗಶೆಟ್ಟಿ (ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ (ತಿದ್ದುಪಡಿ) | ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕಂದು ಸೂಚಿಸುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಕೆ.ಎಂ.ಶಿವಲಿಂಗೇಗೌಡ, ಕೆ.ಎಸ್‌.ಲಿಂಗೇಶ್‌ ಮತ್ತು ಸಿ.ಎನ್‌.ಬಾಲಕೃಷ್ಣ ಇವರುಗಳು - ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಸಕಲೇಶಪುರ, ಬೇಲೂರು ಮತ್ತು ಅರಸೀಕೆರೆ ತಾಲ್ಲೂಕುಗಳಲ್ಲಿನ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದ್ದು ಯೋಜನೆಯನ್ನು ತ್ವರಿತಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಎ 3/ .. 2) 3) 1) 2) 3) -: 3 :- ಶ್ರೀಯುತರುಗಳಾದ ಗೋವಿಂದ.ಎಂ.ಕಾರಜೋಳ, ಎಂ.ಪಿ.ರೇಣುಕಾಚಾರ್ಯ ಮತ್ತು ಕಳಕಪ್ಪ ಗುರುಶಾಂತಪ್ಪ ಬಂಡಿ ಇವರುಗಳು - ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲ್ಲೂಕುಗಳಲ್ಲಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಸಂಬಂಧ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಜೆ.ಸಿ.ಮಾಧುಸ್ಥಾಮಿ, ಅರಗ ಜ್ಞಾನೇಂದ್ರ ಮತ್ತು ಎಸ್‌.ಕುಮಾರ ಬಂಗಾರಪ್ಪ ಇವರುಗಳು - ರಾಜ್ಯದಲ್ಲಿ ಭೂ ಅಭಿವೃದ್ಧಿ ಬ್ಯಾಂಕುಗಳು ತೀವ್ರ ದುಸ್ಥಿತಿಯಲ್ಲಿದ್ದು ಕಾರ್ಯನಿರ್ವಹಣೆ ಮಾಡುವ ಸ್ಥಿತಿಯಲ್ಲಿ ಇಲ್ಲದೇ ಇರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 4. ಗಮನ ಸೆಳೆಯುವ ಸೂಚನೆಗಳು ಶ್ರೀ ದೊಡ್ಡನಗೌಡರ ಮಹಾಂತೇಶ ಬಸವಂತರಾಯ್‌ ಅವರು - ಕಿತ್ತೂರನ್ನು ತಾಲ್ಲೂಕು ಕೇ೦ದ್ರವಾಗಿ ಘೋಷಣೆ ಮಾಡಿ, ಸುಮಾರು 7 ವರ್ಷ ಕಳೆದರೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಣ ನೀಡದೇ ಇರುವುದರಿಂದ ಅಲ್ಲಿನ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್‌ ನೀಡುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಕೆ.ಪೂರ್ಣಿಮಾ ಮತ್ತು ಶ್ರೀ ಜೆ.ಸಿಮಾಧುಸ್ವಾಮಿ ಅವರು - ತೆಂಗಿನ ಬೆಳೆಯು ಮಳೆಯ ಅಭಾವದಿಂದ / ವಿವಿಧ ರೋಗಗಳಿಂದ ನಾಶವಾಗುತ್ತಿದ್ದು, ಒಂದು ಗಿಡಕ್ಕೆ ರೂ.400/- ರಂತೆ ಪರಿಹಾರ ಮೊತ್ತ ನೀಡಲು ಪ್ರಸ್ತಾಪವಿದ್ದು, ಸದರಿ ಪರಿಹಾರ ಮೊತ್ತವು ಅವೈಜ್ಞಾನಿಕವಾಗಿರುವುದರಿ೦ದ ಅದನ್ನು ಪರಿಷ್ಕರಿಸಿ ಹೆಚ್ಚಿಸುವ ಬಗ್ಗೆ ಮಾನ್ಯ ತೋಟಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಲಕ್ಷ್ಮೀ ಆರ್‌.ಹೆಬ್ಬಾಳ್ಕರ್‌ ಅವರು - ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಲಗಾ, ಕೊಂಡಸಕೊಪ್ಪ, ಬಸ್ತವಾಡ, ಕಮಕಾರಕಟ್ಟಿ ಹಾಗೂ ರಕ್ಕಸಕೊಪ್ಪ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಇರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. .4/., 4) 5) 6) 7) 8) ೬; 4. ;- ಶ್ರೀ ಸಿ.ಟಿ.ರವಿ ಹಾಗೂ ಶ್ರೀ ಬೆಳ್ಳಿಪ್ರಕಾಶ್‌ ಇವರುಗಳು - ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯು ಸಮರ್ಪಕವಾಗಿ ಅನುಷ್ಟಾನವಾಗದೇ ಇರುವುದು ಹಾಗೂ ಆ ಯೋಜನೆಯಲ್ಲಿನ ಮಾರ್ಗಸೂಚಿಯಲ್ಲಿ ಕೆಲವೊಂದು ಬದಲಾವಣೆ ತರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಎ. ಹ್ಯಾರೀಸ್‌ ಅವರು - ರಾಜ್ಯದಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಹಲವಾರು ಲೋಪದೋಷಗಳಿದ್ದು, ಅದರಲ್ಲೂ ವಿಶೇಷವಾಗಿ ವಿದೇಶಗಳಲ್ಲಿ ನೆಲೆಸಿದ ನಂತರ ದೇಶಕ್ಕೆ ಹಿಂದಿರುಗುವವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಹೆಚ್ಚು ತೊಂದರೆ ಅನುಭವಿಸುತ್ತಿದ್ದು, ನೈಜ ಭಾರತೀಯ ವಾಸಿಗಳು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆಗೊಳಿಸುವ ಪ್ರಕ್ರಿಯೆಯನ್ನು ಸರಳಗೊಳಿಸುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಟಿ.ರವಿ, ಶ್ರೀ ಎಸ್‌.ಸುರೇಶ್‌ ಕುಮಾರ್‌ ಮತ್ತು ಶ್ರೀ ಪ್ರೀತಮ್‌ಗೌಡ ಇವರುಗಳು - ಕೆ.ಎಸ್‌.ಆರ್‌.ಪಿ. ಐ.ಆರ್‌.ಬಿ. ಮತ್ತು ಕೆ.ಎಸ್‌.ಐ.ಎಸ್‌.ಎಫ್‌. ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಂತಿಮ ಆಯ್ಕೆ ಪಟ್ಟಿಯನ್ನು 2014ನೇ ಸಾಲಿನಲ್ಲಿ ಪ್ರಕಟಿಸಿದ್ದು ಆಯ್ಕೆಗೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳು ಹಾಗೂ ನೆಟ್‌ ಪರೀಕ್ಷೆಗಳನ್ನು ಒಂದೇ ದಿನ ಅಂದರೆ ದಿನಾಂಕ: 16.12.2018ರಂದು ನಡೆಸಲು ನಿಗದಿಪಡಿಸಿರುವುದರಿ೦ದ ಸಾವಿರಾರು ಎದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿರುವ ವಿಷಯದ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿಡಿ.ಶೇಖರ್‌ ಅವರು - ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ವಾಣಿ ವಿಲಾಸ ಸಾಗರದ ಹಿನ್ನೀರು ಮುಳುಗಡೆ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಮಾಡದಕೆರೆ, ಮತ್ತೋಡು ಮತ್ತು ಶ್ರೀರಾಂಪುರ ಹೋಬಳಿಗಳ ಸಂಪರ್ಕಕ್ಕೆ ಅವಶ್ಯವಿರುವ ಸೇತುವೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಕುರಿತು ಮಾನ್ಯ ಬೃಹತ್‌ ಮತ್ತು ಮಧ್ಯಮ ನೀರಾವರಿ ಸಚಿವರ ಗಮನ ಸೆಳೆಯುವುದು. » 5/ .. 9) 10) 11) 12) 13) ಇ ಈ5:;- ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿನ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ವಸತಿಗೆ ಗುರುಭವನಗಳಿಲ್ಲದೇ ಇರುವುದರಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು - ರಾಜ್ಯದಲ್ಲಿ ಖಾತಾ ಬದಲಾವಣೆ, ಮನೆ ನಂಬರ್‌ ಪಡೆದುಕೊಳ್ಳುವುದು ಮುಂತಾದ ಕಾರ್ಯಗಳಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆ ಪರಿಹರಿಸುವ ಸಂಬಂಧ ಸರ್ಕಾರದಿಂದ ಹೊರಡಿಸಲಾದ ಸರಳೀಕೃತ ಆದೇಶವು ತಂತ್ರಾಂಶದಲ್ಲಿ ಲಭ್ಯವಿಲ್ಲದೇ ಇ-ಸ್ಪತ್ತಿನ ಸಮಸ್ಯೆ ಉಂಟಾಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ವಿ. ಸುನೀಲ್‌ ಕುಮಾರ್‌ ಅವರು - 2017-18ರ ಆಯವ್ಯಯದಲ್ಲಿ ಘೋಷಿಸಿರುವಂತೆ ವಿಧಾನ ಸಭಾ ಕ್ಷೇತ್ರವಾರು 5 ಗ್ರಾಮಗಳನ್ನು “ಮಾದರಿ ವಿದ್ಯುತ್‌ ಗ್ರಾಮ” ಗಳನ್ನಾಗಿ ಪರಿವರ್ತಿಸಲು ಉದ್ದೇಶಿಸಿರುವಂತೆ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಗ್ರಾಮಗಳನ್ನು “ಮಾದರಿ ವಿದ್ಯುತ್‌ ಗ್ರಾಮ” ಗಳನ್ನಾಗಿ ಪರಿವರ್ತಿಸಲು ಇದುವರೆಗೆ ಕ್ರಮ ಕೈಗೊಳ್ಳದೇ ಇರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ಕೊಳ್ಳೇಗಾಲ ನಗರಸಭೆಯ ವಿವಿಧ ವಾರ್ಡ್‌ಗಳ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ಅನಧಿಕೃತ ಬಡಾವಣೆಗಳಲ್ಲಿನ ನಿವೇಶನಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವ ಸಂಬಂಧ ಲೋಕಾಯುಕ್ತ ತನಿಖೆ ಪ್ರಗತಿಯಲ್ಲಿರುವುದರಿಂದ ಕೊಳ್ಳೇಗಾಲ ನಗರಸಭಾ ವ್ಯಾಪ್ತಿಯಲ್ಲಿ ಆಸ್ತಿ ವರ್ಗಾವಣೆ ಮುಂತಾದ ವ್ಯಾಪಾರ ವಹಿವಾಟು ಸ್ಥಗಿತಗೊಂಡಿರುವುದರ ಜೊತೆಗೆ ಸರ್ಕಾರದ ವಸತಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗದೇ ಇರುವ ಬಗ್ಗೆ ಮಾನ್ಯ ಪೌರಾಡಳಿತ, ಸ್ಥಳೀಯ ಸಂಸ್ಥೆಗಳು ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಡಾ: ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಅವರು - ರಾಜ್ಯದಲ್ಲಿ ಬಸ್‌ ಪಾಸ್‌ ಹೊಂದಿರುವ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಸಾರಿಗೆ ಸಚಿವರ ಗಮನ ಸೆಳೆಯುವುದು. °° 6/ .. 14) 15) 16) 17) 1) 2) ಇ: 6 :- ಶ್ರೀ ಕೆಮಹದೇವ ಅವರು - ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ-ಮೆಟ್ರಿಕ್‌ ಮೂಲಕ ಪಡಿತರ ಪಡೆಯಬೇಕಾಗಿದ್ದು ಕೃಷಿಯಂತಹ ಶ್ರಮದ ಕೆಲಸದಲ್ಲಿ ತೊಡಗಿರುವ ರೈತರ ಬೆರಳಿನ ರೇಖೆಗಳು ಸವೆದಿರುವುದರಿಂದ ಬಯೋಮೆಟ್ರಿಕ್‌ ನೀಡುವ ಸಮಯದಲ್ಲಿ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳು, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್‌ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಎಸ್‌. ಸುರೇಶ್‌ ಅವರು - ತರೀಕೆರೆ ತಾಲ್ಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿರುವ ವಿವರ ಹಾಗೂ ಕಾಮಗಾರಿಗಳ ಪ್ರಗತಿಗೆ ಸಂಬಂಧಿಸಿದಂತೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಜಗದೀಶ್‌ ಶೆಟ್ಟರ್‌ ಮತ್ತು ಅರವಿಂದ ಬೆಲ್ಲದ್‌ ಅವರು - ಅಂಬೇಡ್ಕರ್‌ ವಸತಿ ಯೋಜನೆಯಲ್ಲಿ ಹಿಂದುಳಿದ ಬಡ ಜನರಿಗೆ ಮನೆ ಕಟ್ಟಲು ಹಣವನ್ನು ಬಿಡುಗಡೆ ಮಾಡದೇ ಇರುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಸ್‌.ನಿರಂಜನ್‌ ಕುಮಾರ್‌ ಅವರು - ಗುಂಡ್ಲುಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಆಲಂಬೂರು ಏತ ನೀರಾವರಿ ಯೋಜನೆಯ 3ನೇ ಹಂತದಲ್ಲಿರುವ ಉತ್ತೂರು ಕೆರೆಯಿಂದ ಗುಂಡ್ಲುಪೇಟೆ ಮತ್ತು ಚಾಮರಾಜನಗರ ತಾಲ್ಲೂಕಿನ ವಿವಿಧ ಕೆರೆಗಳಿಗೆ ನೀರು ತುಂಬಿಸುವುದಕ್ಕೆ ಸಂಬಂಧಪಟ್ಟ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಸಚಿವರ ಗಮನ ಸೆಳೆಯುವುದು. 5. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಬೋಪಯ್ಯ ಕೆ.ಜಿ. ಇವರು “ಸಾಲ ಮನ್ನಾ ಯೋಜನೆ” ಕುರಿತು ದಿನಾಂಕ: 12.12.2018 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ; 35(1354)ಕ್ಕೆ . ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಈ. ತುಕರಾಂ ಇವರು - ಚಿತ್ರದುರ್ಗ, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ 201ರಿಂದ 2018ರವರೆಗೆ ಕ್ರೋಢೀಕರಿಸಿರುವ ಒಟ್ಟು ಎಸ್‌.ಪಿ.ವಿ. (ಕೆ.ಎಂ.ಎ.ಆರ್‌.ಸಿ.) ಮೊತ್ತದ ವಿವರಗಳ ಬಗ್ಗೆ ಹಾಗೂ ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನ ಸಮಿತಿಯ ವತಿಯಿಂದ ಗಣಿ ಬಾಧಿತ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ನ [1 3) 4) 7 :- ಶ್ರೀ ಎ.ಎಸ್‌. ಜಯರಾಮ್‌ (ಮಸಾಲಾ ಜಯರಾಮ್‌) ಇವರು - ತುರುವೇಕೆರೆ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಹೊಸ ವಿದೇಶಿ ಕಳೆ (ಆಂಬ್ರೋಸಿಯ ಪ್ಲಿಲೋಸ್ಟೇಕಿಯ) ಹರಡಿರುವುದರಿ೦ದ ಅಲ್ಲಿನ ಕೃಷಿ / ತೋಟಗಾರಿಕೆ ಬೆಳೆಗಳು ನಾಶವಾಗುತ್ತಿದ್ದು ರೈತರು ಆರ್ಥಿಕ ಸ೦ಕಷ್ಟಕ್ಕೊಳಗಾಗಿರುವ ವಿಷಯಕ್ಕೆ ಸಂಬಂಧಪಟ್ಟಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎಸ್‌.ಎ.ರಾಮದಾಸ್‌ ಇವರು “ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದ ಅನುಷ್ಠಾನ” ಕುರಿತು ದಿನಾಂಕ: 13.12.2018 ರಂದು ಸದನದಲ್ಲಿ ಉತ್ತರಿಸುವ 4ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 60(941ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http:/ /kla.kar.nic.in/assembly/lob/lob.htm - ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 17ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಸಂತಾಪ ಸೂಚನೆ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಆರನೇ ಪಟ್ಟಿ ಆ) ತಡೆಹಿಡಿಯಲಾದ ಪ್ರಶ್ನೆ:- ದಿನಾಂಕ: 10.12.2018ರ ಒಂದನೇ ಪಟ್ಟಿಯಿಂದ : ಗಣಿ ಮತ್ತು ಭೂ ವಿಜ್ಞಾನ ತಡೆಹಿಡಿಯಲಾದ ಶ್ರೀ ಗೂಳಿಹಟ್ಟಿ ಡಿ.ಶೇಖರ್‌ ಹಾಗೂ ಮುಜರಾಯಿ ಸಚಿವರು ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ.4(34) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಆರನೇ ಪಟ್ಟಿ 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು . ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು 31ನೇ ಮಾರ್ಚ್‌, 2017ಕ್ಕೆ ಕೊನೆಗೊಂಡ ವರ್ಷಕ್ಕೆ ನೀಡಿರುವ ಈ ಕೆಳಕಂಡ ವರದಿಗಳನ್ನು ಸಭೆಯ ಮುಂದಿಡುವುದು: 1) ನಗರ ಸ್ಥಳೀಯ ಸಂಸ್ಥೆಗಳಲ್ಲಿ ಘನತ್ಯಾಜ್ಯ ನಿರ್ವಹಣೆಯ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನಾ ವರದಿ (2018ನೇ ವರ್ಷದ ವರದಿ ಸಂಖ್ಯೆ-4). 2) ಸರ್ಕಾರಿ ಭೂಮಿ ಮಂಜೂರಾತಿ, ಗುತ್ತಿಗೆ, ಒತ್ತುವರಿಗಳ ತೆರವುಗೊಳಿಸುವಿಕೆ ಹಾಗೂ ಅಕ್ರಮ ಹಿಡುವಳಿಗಳನ್ನು ಸಕ್ರಮಗೊಳಿಸುವಿಕೆಗಳ ವರದಿ (2018ನೇ ವರ್ಷದ ವರದಿ ಸಂಖ್ಯೆ-5). .2/ .. ಇ 2:- ಕ್ಷಿ ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸಿವಿಲ್‌ ಸೇವೆಗಳ (ನೇಮಕಾತಿಯ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆಯ ಕಾರ್ಯವಿಧಾನ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಂಡೆಪ್ಪ ಖಾಶೆಂಪೂರ (ಮಾನ್ಯ ಸಹಕಾರ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಯಣ ಪರಿಹಾರ ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ಎಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಪ್ರಿಯಾಂಕ ಖರ್ಗೆ (ಮಾನ್ಯ ಸಮಾಜ ಕಲ್ಯಾಣ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿ೦ದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 1 3/ -ಃ 3 ;- 3. ಶ್ರೀ ಸಿ. ಪುಟ್ಟರಂಗಶೆಟ್ಟಿ (ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು) ಅವರು:- 1) 2) 3) 4) ೨) ಅ) 2018ನೇ ಸಾಲಿನ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಕೆ.ಎಂ.ಶಿವಲಿಂಗೇಗೌಡ, ಕೆ.ಎಸ್‌.ಲಿಂಗೇಶ್‌ ಮತ್ತು ಸಿ.ಎನ್‌.ಬಾಲಕೃಷ್ಣ ಇವರುಗಳು - ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಸಕಲೇಶಪುರ, ಬೇಲೂರು ಮತ್ತು ಅರಸೀಕೆರೆ ತಾಲ್ಲೂಕುಗಳಲ್ಲಿನ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದ್ದು ಯೋಜನೆಯನ್ನು ತ್ವರಿತಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಗೋವಿಂದ.ಎಂ.ಕಾರಜೋಳ, ಎಂ.ಪಿ.ರೇಣುಕಾಚಾರ್ಯ ಮತ್ತು ಕಳಕಪ್ಪ ಗುರುಶಾಂತಪ್ಪ ಬಂಡಿ ಇವರುಗಳು - ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲ್ಲೂಕುಗಳಲ್ಲಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಸಂಬಂಧ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಜೆ.ಸಿ.ಮಾಧುಸ್ಥಾಮಿ, ಅರಗ ಜ್ಞಾನೇಂದ್ರ ಮತ್ತು ಎಸ್‌.ಕುಮಾರ ಬಂಗಾರಪ್ಪ ಇವರುಗಳು - ರಾಜ್ಯದಲ್ಲಿ ಭೂ ಅಭಿವೃದ್ಧಿ ಬ್ಯಾಂಕುಗಳು ತೀವ್ರ ದುಸ್ಥಿತಿಯಲ್ಲಿದ್ದು ಕಾರ್ಯನಿರ್ವಹಣೆ ಮಾಡುವ ಸ್ಥಿತಿಯಲ್ಲಿ ಇಲ್ಲದೇ ಇರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಆರ್‌. ಅಶೋಕ್‌, ಅರವಿಂದ ಲಿಂಬಾವಳಿ ಮತ್ತು ವಿ. ಸೋಮಣ್ಣ ಇವರುಗಳು - ಬೆಂಗಳೂರಿನಲ್ಲಿ ಪ್ರತಿರ್ಷ 5 ಲಕ್ಷಕ್ಕೂ ಹೆಚ್ಚು ವಾಹನಗಳು ಹೊಸದಾಗಿ ನೋಂದಣಿಯಾಗುತ್ತಿರುವುದರಿಂದ ಉಂಟಾಗುತ್ತಿರುವ ಸಂಚಾರ ದಟ್ಟಣೆಯನ್ನು ತಡೆಯಲು ಯಾವುದೇ ಪೂರಕ ಯೋಜನೆಗಳನ್ನು ಸರ್ಕಾರದ ವತಿಯಿಂದ ಕೈಗೊಂಡಿಲ್ಲದಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಬಿ.ಎಸ್‌.ಯಡಿಯೂರಪ್ಪ ಗೋವಿಂದ.ಎಂ.ಕಾರಜೋಳ, ಜಗದೀಶ್‌ ಶೆಟ್ಟರ್‌ ಮತ್ತಿತರರು - ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರಗಾಲದಿಂದ ರೈತರು ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ಡೈ ,, 2) 3) 4) 5) - 4 :- 6. ಗಮನ ಸೆಳೆಯುವ ಸೂಚನೆಗಳು ಶ್ರೀ ದೊಡ್ಡನಗೌಡರ ಮಹಾಂತೇಶ ಬಸವಂತರಾಯ್‌ ಅವರು - ಕಿತ್ತೂರನ್ನು ತಾಲ್ಲೂಕು ಕೇಂದ್ರವಾಗಿ ಘೋಷಣೆ ಮಾಡಿ, ಸುಮಾರು 7 ವರ್ಷ ಕಳೆದರೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಣ ನೀಡದೇ ಇರುವುದರಿಂದ ಅಲ್ಲಿನ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್‌ ನೀಡುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಕೆ.ಪೂರ್ಣಿಮಾ ಮತ್ತು ಶ್ರೀ ಜೆ.ಸಿ ಮಾಧುಸ್ಸಾಮಿ ಅವರು - ತೆಂಗಿನ ಬೆಳೆಯು ಮಳೆಯ ಅಭಾವದಿಂದ / ವಿವಿಧ ರೋಗಗಳಿಂದ ನಾಶವಾಗುತ್ತಿದ್ದು, ಒಂದು ಗಿಡಕ್ಕೆ ರೂ.400/- ರಂತೆ ಪರಿಹಾರ ಮೊತ್ತ ನೀಡಲು ಪ್ರಸ್ತಾಪವಿದ್ದು, ಸದರಿ ಪರಿಹಾರ ಮೊತ್ತವು ಅವೈಜ್ಞಾನಿಕವಾಗಿರುವುದರಿಂದ ಅದನ್ನು ತಿ ಹೆಚ್ಚಿಸುವ ಬಗ್ಗೆ ಮಾನ್ಯ ತೋಟಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಲಕ್ಷಿ ವ ಆರ್‌.ಹೆಬ್ಬಾಳ್ಕರ್‌ ಅವರು - ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಲಗಾ, ಕೊಂಡಸಕೊಪ್ಪ, ಬಸ್ತವಾಡ, ಕಮಕಾರಕಟ್ಟಿ ಹಾಗೂ ರಕ್ಕಸಕೊಪ್ಪ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಇರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಜಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಟಿ.ರವಿ ಹಾಗೂ ಶ್ರೀ ಬೆಳ್ಳಿಪ್ರಕಾಶ್‌ ಇವರುಗಳು - ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಯು ಸಮರ್ಪಕವಾಗಿ ಅನುಷ್ಟಾನವಾಗದೇ ಇರುವುದು ಹಾಗೂ ಆ ಯೋಜನೆಯಲ್ಲಿನ ಮಾರ್ಗಸೂಚಿಯಲ್ಲಿ ಕೆಲವೊಂದು ಬದಲಾವಣೆ ತರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಟಿ.ರವಿ, ಶ್ರೀ ಎಸ್‌.ಸುರೇಶ್‌ ಕುಮಾರ್‌ ಮತ್ತು ಶ್ರೀ ಪ್ರೀತಮ್‌ಗೌಡ ಇವರುಗಳು - ಕೆ.ಎಸ್‌.ಆರ್‌.ಪಿ. ಐ.ಆರ್‌.ಬಿ. ಮತ್ತು ಕೆ.ಎಸ್‌.ಐ.ಎಸ್‌.ಎಫ್‌. ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಂತಿಮ ಆಯ್ಕೆ ಪಟ್ಟಿಯನ್ನು 2014ನೇ ಸಾಲಿನಲ್ಲಿ ಪ್ರಕಟಿಸಿದ್ದು ಆಯ್ಕೆಗೊಂಡಿರುವ ಅಭ್ಯರ್ಥಿಗಳಿಗೆ ಮ ಆದೇಶವನ್ನು ನೀಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. BL 6) 7) 8) 9) 10) 11) -25:- ಶ್ರೀ ಗೂಳಿಹಟ್ಟಡಿ.ಶೇಖರ್‌ ಅವರು - ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ವಾಣಿ ವಿಲಾಸ ಸಾಗರದ ಹಿನ್ನೀರು ಮುಳುಗಡೆ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಮಾಡದಕೆರೆ, ಮತ್ತೋಡು ಮತ್ತು ಶ್ರೀರಾಂಪುರ ಹೋಬಳಿಗಳ ಸಂಪರ್ಕಕ್ಕೆ ಅವಶ್ಯವಿರುವ ಸೇತುವೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಕುರಿತು ಮಾನ್ಯ ಬೃಹತ್‌ ಮತ್ತು ಮಧ್ಯಮ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿನ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ವಸತಿಗೆ ಗುರುಭವನಗಳಿಲ್ಲದೇ ಇರುವುದರಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು - ರಾಜ್ಯದಲ್ಲಿ ಖಾತಾ ಬದಲಾವಣೆ, ಮನೆ ನಂಬರ್‌ ಪಡೆದುಕೊಳ್ಳುವುದು ಮುಂತಾದ ಕಾರ್ಯಗಳಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆ ಪರಿಹರಿಸುವ ಸಂಬಂಧ ಸರ್ಕಾರದಿಂದ ಹೊರಡಿಸಲಾದ ಸರಳೀಕೃತ ಆದೇಶವು ತಂತ್ರಾಂಶದಲ್ಲಿ ಲಭ್ಯವಿಲ್ಲದೇ ಇ-ಸ್ವತ್ತಿನ ಸಮಸ್ಯೆ ಉಂಟಾಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ೇ ವಿ. ಸುನೀಲ್‌ ಕುಮಾರ್‌ ಅವರು - 2017-18ರ ಆಯವ್ಯಯದಲ್ಲಿ ಘೋಷಿಸಿರುವಂತೆ ವಿಧಾನ ಸಭಾ ಕ್ಷೇತ್ರವಾರು 5 ಗ್ರಾಮಗಳನ್ನು “ಮಾದರಿ ವಿದ್ಯುತ್‌ ಗ್ರಾಮ” ಗಳನ್ನಾಗಿ ಪರಿವರ್ತಿಸಲು ಉದ್ದೇಶಿಸಿರುವಂತೆ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಗ್ರಾಮಗಳನ್ನು “ಮಾದರಿ ವಿದ್ಯುತ್‌ ಗ್ರಾಮ” ಗಳನ್ನಾಗಿ ಪರಿವರ್ತಿಸಲು ಇದುವರೆಗೆ ಕ್ರಮ ಕೈಗೊಳ್ಳದೇ ಇರುವ ಬಗ್ಗೆ ಮಾನ್ಯ ತ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ಕೊಳ್ಳೇಗಾಲ ನಗರಸಭೆಯ ವಿವಿಧ ವಾರ್ಡ್‌ಗಳ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ಅನಧಿಕೃತ ಬಡಾವಣೆಗಳಲ್ಲಿನ ನಿವೇಶನಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವ ಸಂಬಂಧ ಲೋಕಾಯುಕ್ತ ತನಿಖೆ ಪ್ರಗತಿಯಲ್ಲಿರುವುದರಿಂದ ಕೊಳ್ಳೇಗಾಲ ನಗರಸಭಾ ವ್ಯಾಪ್ತಿಯಲ್ಲಿ ಆಸ್ತಿ ವರ್ಗಾವಣೆ ಮುಂತಾದ ವ್ಯಾಪಾರ ವಹಿವಾಟು ಸ್ಥಗಿತಗೊಂಡಿರುವುದರ ಜೊತೆಗೆ ಸರ್ಕಾರದ ವಸತಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗದೇ ಇರುವ ಬಗ್ಗೆ ಮಾನ್ಯ ಪೌರಾಡಳಿತ, ಸ್ಥಳೀಯ ಸಂಸ್ಥೆಗಳು ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಡಾ: ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಅವರು - ರಾಜ್ಯದಲ್ಲಿ ಬಸ್‌ ಪಾಸ್‌ ಹೊಂದಿರುವ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಸಾರಿಗೆ ಸಚಿವರ ಗಮನ ಸೆಳೆಯುವುದು. . 6/ .. 12) 13) -: 6:- ಶ್ರೀ ಕೆಮಹದೇವ ಅವರು - ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ-ಮೆಟ್ರಿಕ್‌ ಮೂಲಕ ಪಡಿತರ ಪಡೆಯಬೇಕಾಗಿದ್ದು ಕೃಷಿಯಂತಹ ಶ್ರಮದ ಕೆಲಸದಲ್ಲಿ ತೊಡಗಿರುವ ರೈತರ ಬೆರಳಿನ ರೇಖೆಗಳು ಸವೆದಿರುವುದರಿಂದ ಬಯೋಮೆಟ್ರಿಕ್‌ ನೀಡುವ ಸಮಯದಲ್ಲಿ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳು, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್‌ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಎಸ್‌. ಸುರೇಶ್‌ ಅವರು - ತರೀಕೆರೆ ತಾಲ್ಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿರುವ ವಿವರ ಹಾಗೂ ಕಾಮಗಾರಿಗಳ ಪ್ರಗತಿಗೆ ಸಂಬಂಧಿಸಿದಂತೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ 14) 15) 16) 17) 18) ಸೆಳೆಯುವುದು. ಶ್ರೀ ಜಗದೀಶ್‌ ಶೆಟ್ಟರ್‌ ಮತ್ತು ಶ್ರೀ ಅರವಿಂದ ಬೆಲ್ಲದ್‌ ಅವರು - ಅಂಬೇಡ್ಕರ್‌ ವಸತಿ ಯೋಜನೆಯಲ್ಲಿ ಹಿಂದುಳಿದ ಬಡ ಜನರಿಗೆ ಮನೆ ಕಟ್ಟಲು ಹಣವನ್ನು ಬಿಡುಗಡೆ ಮಾಡದೇ ಇರುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಸ್‌. ನಿರಂಜನ್‌ ಕುಮಾರ್‌ ಅವರು - ಗುಂಡ್ಲುಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಆಲಂಬೂರು ಏತ ನೀರಾವರಿ ಯೋಜನೆಯ 3ನೇ ಹಂತದಲ್ಲಿರುವ ಉತ್ತೂರು ಕೆರೆಯಿಂದ ಗುಂಡ್ಲುಪೇಟೆ ಮತ್ತು ಚಾಮರಾಜನಗರ ತಾಲ್ಲೂಕಿನ ವಿವಿಧ ಕೆರೆಗಳಿಗೆ ನೀರು ತುಂಬಿಸುವುದಕ್ಕೆ ಸಂಬಂಧಪಟ್ಟ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ಶಿವನಗೌಡ ನಾಯಕ ಅವರು - ದೇವದುರ್ಗ ತಾಲ್ಲೂಕಿನ ಫಲಕನಮರಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯು ಪೂರ್ಣಗೊಳ್ಳದೇ ಇರುವುದರಿಂದ ಆ ಭಾಗದ ಜನರು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚವರ ಗಮನ ಸೆಳೆಯುವುದು. ಡಾ: ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕಿನಲ್ಲಿ ಕಳೆದ 3-4 ವರ್ಷಗಳಿಂದ ಎಂ.ಸಿ.ಎಫ್‌ ಮ್ಯಾಲಿಗ್ಗೆಂಟ್‌ ಕ್ಯಾಟರಲ್‌ ಫೀವರ್‌ ರೋಗದಿಂದ ದನಕರುಗಳು ಸಾವನ್ನಪ್ಪುತ್ತಿರುವ ಬಗ್ಗೆ ಮಾನ್ಯ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಹೊಸದುರ್ಗ ತಾಲ್ಲೂಕಿನ ಶ್ರೀ ಗವೀರಂಗನಾಥಸ್ವಾಮಿ ದೇವಸ್ಥಾನದಲ್ಲಿನ ಪ್ರಾಚೀನ ನಾಣ್ಯಗಳನ್ನು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಮಾರಾಟ ಮಾಡಿರುವುದು ಹಾಗೂ ದೇವಸ್ಥಾನದ ಸುತ್ತುಮುತ್ತ ಮುಜರಾಯಿ ಇಲಾಖೆಯ ಜಾಗದಲ್ಲಿ ಅಂಗಡಿ ಹಾಗೂ ಸಮುದಾಯ ಭವನಗಳನ್ನು ನಿರ್ಮಿಸಿರುವುದರ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವರ ಗಮನ ಸೆಳೆಯುವುದು. oe 7/ 7: 19) ಶ್ರೀ ಕೆ.ವೈನಂಜೇಗೌಡ ಅವರು - ರಾಜ್ಯದ 14 ಜಿಲ್ಲಾ ಸಹಕಾರಿ ಹಾಲು ಒಕ್ಕೂಟಗಳಲ್ಲಿ ಹಾಲು ಉತ್ಪಾದನೆ ಇಳಿಕೆಯಾಗಿದ್ದು ಹಾಲಿನ ಉತ್ಪಾದನೆ ಹೆಚ್ಚಿಸಲು ವಿಶೇಷ ಪ್ಯಾಕೇಜ್‌ ನೀಡುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. 7. ವಿಶೇಷ ಚರ್ಚೆ ಶ್ರೀ ಎ.ಟಿ.ರಾಮಸ್ಥಾಮಿ ರವರು ಬೆಂಗಳೂರು ದಕ್ಷಿಣ ತಾಲ್ಲೂಕಿನ ಬಿ.ಎಂ.ಕಾವಲು ಗ್ರಾಮದ ಸರ್ವೆ ನಂ.137ರಲ್ಲಿರುವ 310 ಎಕರೆ 18 ಗುಂಟೆ ಸರ್ಕಾರಿ ಜಾಗವನ್ನು ಅಕ್ರಮವಾಗಿ ಶ್ರೀ ಹರಿ ಖೋಡೆ ಕುಟುಂಬಕ್ಕೆ ಪರಭಾರೆಯಾಗುತ್ತಿರುವ ಕುರಿತು ದಿನಾ೦ಕ: 13.12.2018 ರಂದು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಚಾರದ ಬಗ್ಗೆ ವಿಶೇಷ ಚರ್ಚೆ. 1) 2) 3) 4) 5) 8. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಬೋಪಯ್ಯ ಕೆ.ಜಿ. ಇವರು “ಸಾಲ ಮನ್ನಾ ಯೋಜನೆ” ಕುರಿತು ದಿನಾಂಕ: 12.12.2018 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 35(1354ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಈ. ತುಕಾರಾಂ ಇವರು - ಚಿತ್ರದುರ್ಗ, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ 2011ರಿಂದ 2018ರವರೆಗೆ ಕ್ರೋಢೀಕರಿಸಿರುವ ಒಟ್ಟು ಎಸ್‌.ಪಿ.ವಿ. (ಕೆ.ಎ೦.ಎ.ಆರ್‌.ಸಿ.) ಮೊತ್ತದ ವಿವರಗಳ ಬಗ್ಗೆ ಹಾಗೂ ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನ ಸಮಿತಿಯ ವತಿಯಿಂದ ಗಣಿ ಬಾಧಿತ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಅರ್ಧ ಗ೦ಟೆ ಕಾಲ ಚರ್ಚಿಸುವುದು. ಶ್ರೀ ಎ.ಎಸ್‌. ಜಯರಾಮ್‌ (ಮಸಾಲಾ ಜಯರಾಮ್‌) ಇವರು - ತುರುವೇಕೆರೆ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಹೊಸ ವಿದೇಶಿ ಕಳೆ (ಆಂಬ್ರೋಸಿಯ ಪಿಲೋಸ್ಟೇಕಿಯ) ಹರಡಿರುವುದರಿಂದ ಅಲ್ಲಿನ ಕೃಷಿ / ತೋಟಗಾರಿಕೆ ಬೆಳೆಗಳು ನಾಶವಾಗುತ್ತಿದ್ದು ರೈತರು ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ವಿಷಯಕ್ಕೆ ಸಂಬಂಧಪಟ್ಟಂತೆ ಅರ್ಧ ಗಂಟಿ ಕಾಲ ಚರ್ಚಿಸುವುದು. ಶ್ರೀ ಎಸ್‌.ಎ.ರಾಮದಾಸ್‌ ಇವರು “ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದ ಅನುಷ್ಠಾನ” ಕುರಿತು ದಿನಾಂಕ: 13.12.2018 ರಂದು ಸದನದಲ್ಲಿ ಉತ್ತರಿಸುವ 4ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 60(94)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀಮತಿ ಅನಿತಾ ಕುಮಾರಸ್ವಾಮಿ, ಶ್ರೀ ಎ. ಮಂಜುನಾಥ್‌, ಡಾ: ಹೆಚ್‌.ಡಿ. ರಂಗನಾಥ್‌ ಮತ್ತು ಶ್ರೀ ಸಿ.ಎನ್‌. ಬಾಲಕೃಷ್ಣ, ಇವರುಗಳು ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ರೇಷ್ಮೆ ಮತ್ತು ಮಾವು ಬೆಳೆಗೆ ಸೂಕ್ತ ಬೆಲೆ ಸಿಗದೇ ರೈತರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. * ೫8/., ಎ8; 6) ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಆನಂದ ಈ ಚಂದ್ರಶೇಖರ ಮಾಮನಿ ಹಾಗೂ ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಇವರುಗಳು - ವಿಜಯಪುರ ಜಿಲ್ಲೆಯ ಇಂಡಿ, ನಾಗಠಾಣ ಮತ್ತು ಬಬಲೇಶ್ವರ ಮತಕ್ಷೇತದ ನೀರಾವರಿ ವಂಚಿತ 61 ಹಳ್ಳಿಗಳು ಶಾಶ್ವತ ಬರಗಾಲಕ್ಕೆ ತುತ್ತಾಗಿರುವುದರಿಂದ ಮುಳವಾಡ ಏತ ನೀರಾವರಿ 3ನೇ ಹಂತದಲ್ಲಿ ಲಭ್ಯವಿರುವ ನೀರನ್ನು ಬಳಸಿಕೊಂಡು ಶ್ರೀ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. 7) ಶ್ರೀ ಪ್ರತಾಪಗೌಡ ಪಾಟೀಲ್‌, ಶ್ರೀ ರಾಜಾ ವೆಂಕಟಪ್ಪ ನಾಯಕ, ಶ್ರೀ ಬಸವನಗೌಡ ದದ್ದಲ್‌ ಹಾಗೂ 8) ಡಾ. ಎಸ್‌. ಶಿವರಾಜ್‌ ಪಾಟೀಲ್‌ ಇವರುಗಳು - ತುಂಗಭದ್ರಾ ಜಲಾಶಯದ ಜ್ವಲಂತ ಸಮಸ್ಯೆಗಳು ಹಾಗೂ ಜಲಾಶಯದಲ್ಲಿನ ನೀರನ್ನು ಕಾಲುವೆಗಳಿಗೆ ನೀರು ಸರಬರಾಜು ಮಾಡುವುದರಲ್ಲಿನ ನಿರ್ಲಕ್ಷ್ಯದಿಂದಾಗಿ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಎರಡನೇ ಬೇಸಿಗೆ ಬೆಳೆಗೆ ನೀರಿನ ಕೊರತೆ ಉಂಟಾಗುತ್ತಿರುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎಂ.ಪಿ. ರೇಣುಕಾಚಾರ್ಯ; ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಸಿದ್ದು ಕೆ. ಸವದಿ, ಶ್ರೀ ಅಭಯ ಪಾಟೀಲ್‌, ಶ್ರೀ ನರಸಿಂಹ ನಾಯಕ (ರಾಜುಗೌಡ) ಮತ್ತು ಶ್ರೀ ದೊಡ್ಡನಗೌಡ ಜಿ. ಪಾಟೀಲ್‌; ಶ್ರೀ ಗೂಳಿಹಟ್ಟಿ ಡಿ.ಶೇಖರ್‌ ಮತ್ತು ಶ್ರೀಮತಿ ಕೆ.ಪೂರ್ಣಿಮ; ಶ್ರೀ ಲಾಲಾಜಿ ಆರ್‌ ಮೆಂಡನ್‌ ಹಾಗೂ ಶ್ರೀ ಕೆ.ರಘುಪತಿ ಭಟ್‌, ಶ್ರೀ ಡಿ.ವೇದವ್ಯಾಸ ಕಾಮತ್‌ ಮತ್ತು ಡಾ: ವೈ.ಭರತ್‌ ಶೆಟ್ಟಿ, ಇವರುಗಳು - ಹೊನ್ನಾಳಿ ತಾಲ್ಲೂಕಿನ ವಿವಿಧ ಮರಳು ಕ್ವಾರಿಗಳಲ್ಲಿ ದರ ವ್ಯತ್ಯಾಸದಿಂದ ಸಾರ್ವಜನಿಕರಿಗೆ ಮರಳಿನ ತೊಂದರೆ ಆಗುತ್ತಿರುವುದು; ರಾಜ್ಯಾದ್ಯಂತ ವ್ಯಾಪಿಸಿರುವ ಮರಳು ಮಾಫಿಯಾದಿಂದ ಮನೆ ನಿರ್ಮಾಣಕ್ಕೆ ಮರಳು ಸಿಗದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದು; ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಹಾಗೂ ಕಲ್ಲು ಗಣಿ ಗುತ್ತಿಗೆಗಳನ್ನು ತಡೆಯುವುದು ಮತ್ತು ಸ್ಥಳೀಯವಾಗಿ ಪಟ್ಟಾ ಜಮೀನು, ಹಳ್ಳ-ಕುಂಟೆಗಳಲ್ಲಿ ಲಭ್ಯವಾಗುವ ಮರಳನ್ನು ಮರು ಮಾರಾಟ ಮಾಡಲು ಅವಕಾಶ ನೀಡದೇ ಸರ್ಕಾರಿ ಕಾಮಗಾರಿಗಳಿಗೆ ಬಳಸಲು ಅನುಮತಿ ನೀಡುವುದು; ಕರಾವಳಿ ಜಿಲ್ಲೆಗಳಲ್ಲಿ ನದಿ ನೀರಿನಿಂದ ತೆಗೆಯುವ ಮರಳುಗಾರಿಕೆಗೆ ಉಂಟಾಗಿರುವ ಕಾನೂನು ತೊಡಕಿನಿಂದ ಸಾವಿರಾರು ಕೂಲಿ ಕಾರ್ಮಿಕರು ನಿರುದ್ಯೋಗಿಗಳಾಗಿರುವುದು ಹಾಗೂ ಉಡುಪಿ ಜಿಲ್ಲೆಯಲ್ಲಿ ಸಿ.ಆರ್‌.ಜೆಡ್‌ ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸುವುದು ಮುಂತಾದ ವಿಚಾರಗಳ ಬಗ್ಗೆ ಅರ್ಧ ಗಂಟಿ ಕಾಲ ಚರ್ಚಿಸುವುದು. ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http:/ /kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 18ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಏಳನೇ ಪಟ್ಟಿ ಆ) ತಡೆಹಿಡಿಯಲಾದ ಪ್ರಶ್ನೆ:- 1) ದಿನಾಂಕ: 11.12.2018ರ ಎರಡನೇ ಮಾನ್ಯ ಉನ್ನತ ಶಿಕ್ಷಣ ಸಚಿವರು ಪಟ್ಟಿಯಿಂದ ತಡೆಹಿಡಿಯಲಾದ ಶ್ರೀ ಜೆ.ಸಿ. ಮಾಧುಸ್ವಾಮಿ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ.21(204) 2) ದಿನಾಂಕ: 17.12.2018ರ ಆರನೇ ಮಾನ್ಯ ಕಾರ್ಮಿಕ ಸಚಿವರು ಪಟ್ಟಿಯಿಂದ ತಡೆಹಿಡಿಯಲಾದ ಶ್ರೀಮತಿ ರೂಪಾಲಿ ಸಂತೋಷ್‌ ನಾಯ್ಕ್‌ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 77(2018) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಏಳನೇ ಪಟ್ಟಿ 2. ವರದಿಗಳನ್ನೊಪ್ಪಿಸುವುದು 1) ಶ್ರೀ ಎಂ. ಕೃಷ್ಣಾರೆಡ್ಡಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಸದಸ್ಯರುಗಳ ಖಾಸಗಿ ವಿಧೇಯಕಗಳ ಮತ್ತು ನಿರ್ಣಯಗಳ ಸಮಿತಿ) ಅವರು 2018-19ನೇ ಸಾಲಿನ ಸದಸ್ಯರುಗಳ ಖಾಸಗಿ ವಿಧೇಯಕಗಳ ಮತ್ತು ನಿರ್ಣಯಗಳ ಸಮಿತಿಯ ಎರಡನೇ ವರದಿಯನ್ನೊಪ್ಪಿಸುವುದು. Re) ಇ: 2 ;- 2) ಶ್ರೀ ಹೆಚ್‌.ಕೆ. ಕುಮಾರಸ್ವಾಮಿ (ಅಧ್ಯಕ್ಷರು, ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ) ಅವರು 2018-19ನೇ ಸಾಲಿನ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಮೊದಲನೇ ವರದಿಯನ್ನೊಪ್ಪಿಸುವುದು. 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಪಟ್ಟಿಯ ರೀತ್ಯಾ 4. ವಿತ್ತೀಯ ಕಾರ್ಯಕಲಾಪಗಳು 2018-19ನೇ ಸಾಲಿನ ಪೂರಕ ಅಂದಾಜುಗಳ (ಮೊದಲನೇ ಕಂತು) ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. 5. ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ.3) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ' 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ3) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 1. 3/ .. ಇತಿ; 2. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸಿವಿಲ್‌ ಸೇವೆಗಳ (ನೇಮಕಾತಿಯ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆಯ ಕಾರ್ಯವಿಧಾನ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಶ್ರೀ ಬಂಡೆಪ್ಪ ಖಾಶೆಂಪೂರ (ಮಾನ್ಯ ಸಹಕಾರ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಯಣ ಪರಿಹಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5. ಶ್ರೀ ಪ್ರಿಯಾಂಕ ಖರ್ಗೆ (ಮಾನ್ಯ ಸಮಾಜ ಕಲ್ಯಾಣ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಬಿ.ಎಸ್‌.ಯಡಿಯೂರಪ್ಪ, ಗೋವಿಂದ.ಎಂ.ಕಾರಜೋಳ, ಜಗದೀಶ್‌ ಶೆಟ್ಟರ್‌ ಮತ್ತಿತರರು - ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರಗಾಲದಿಂದ ರೈತರು ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ~4/ 2) 3) 4) 1) 2) 3) -; 4 ;- ಶ್ರೀಯುತರುಗಳಾದ ಗೋವಿಂದ.ಎಂ.ಕಾರಜೋಳ, ಎಂ.ಪಿ.ರೇಣುಕಾಚಾರ್ಯ ಮತ್ತು ಕಳಕಪ್ಪ ಗುರುಶಾಂತಪ್ಪ ಬಂಡಿ ಇವರುಗಳು - ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲ್ಲೂಕುಗಳಲ್ಲಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಸಂಬಂಧ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌. ಹಾಲಪ್ಪ, ಎಂ.ಪಿ. ಕುಮಾರಸ್ವಾಮಿ, ಕೆ. ರಘುಪತಿ ಭಟ್‌, ಎ. ಸುನೀಲ್‌ ಕುಮಾರ್‌, ಡಿ. ವೇದವ್ಯಾಸ ಕಾಮತ್‌, ಎಸ್‌. ಅಂಗಾರ, ಲಾಲಾಜಿ ಆರ್‌. ಮೆಂಡನ್‌, ಎಂ.ಪಿ. ಅಪ್ಪಚ್ಚು ರಂಜನ್‌, ಅರಗ ಜ್ಞಾನೇಂದ್ರ ಮತ್ತು ಇತರರು - ಪಶ್ಚಿಮ ಘಟ್ಟದ ಮಲೆನಾಡಿನ ಕೆಲವು ತಾಲ್ಲೂಕುಗಳಲ್ಲಿ ಮನೆ ನಿರ್ಮಾಣ / ದುರಸ್ಥಿ, ರಸ್ತೆಗಳ ನಿರ್ಮಾಣ, ಕುಡಿಯವ ನೀರು ಪೂರೈಕೆಗೆ ಪೈಪ ೈನ್‌ ಅಳವಡಿಕೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅರಣ್ಯ ಕಾಯ್ದೆಯಿಂದ ಅಡ್ಡಿ ಉಂಟಾಗುತ್ತಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಸ್‌.ಈಶ್ವರಪ್ಪ, ಶ್ರೀ ವಿ.ಸುನೀಲ್‌ ಕುಮಾರ್‌ ಹಾಗೂ ಹೆಚ್‌.ಹಾಲಪ್ಪ ಇವರುಗಳು - ಕರ್ನಾಟಕ ರಾಜ್ಯ ಹಿ೦ದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಿರುವ ವರದಿಯನ್ನು ಸರ್ಕಾರವು ಬಿಡುಗಡೆ ಮಾಡದಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 7. ಗಮನ ಸೆಳೆಯುವ ಸೂಚನೆಗಳು ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಚಿನ್ನದಾಸರ್‌ ಸಮುದಾಯದವರಿಗೆ ಜಾತಿ ಪ್ರಮಾಣ ಪತ್ರವನ್ನು ವಿತರಿಸದಿರುವುದರಿಂದ ಅವರುಗಳು ಸರ್ಕಾರದ ಸೌಲಭ್ಯದಿಂದ ವಂಚಿತರಾಗಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ವಿ. ಸುನೀಲ್‌ ಕುಮಾರ್‌ ಅವರು - ರಾಜ್ಯದಲ್ಲಿ ಮಾದಕ ದ್ರವ್ಯದ ಸಾಗಾಟವನ್ನು ನಿಯಂತ್ರಿಸಲು ಕೈಗೊಂಡ ಕ್ರಮಗಳ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಆನಂದ ಸಿದ್ದು ನ್ಯಾಮಗೌಡ ಅವರು - ಜಮಖಂಡಿ ಮತಕ್ಷೇತ್ರದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಯಾಗಿರುವ 18 ಗ್ರಾಮಗಳ ಸಂತ್ರಸರುಗಳಿಗೆ ನಿರ್ಮಿಸಿರುವ ಪುನರ್ವಸತಿ ಕೇಂದ್ರಗಳನ್ನು ಬೇರೆ ಗ್ರಾಮ ಪಂಚಾಯ್ತಿಗೆ ಸೇರಿಸಿರುವುದರಿಂದ ಅಲ್ಲಿನ ಜನರಿಗೆ ಅಗುತ್ತಿರುವ ಅನಾನುಕೂಲಗಳನ್ನು ತಪ್ಪಿಸಲು ಅವುಗಳನ್ನು ಮೂಲ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. * 5/ .. 4) ೨) 6) 7) 8) 9) 5 ಶ್ರೀ ಎ. ಮಂಜುನಾಥ್‌ ಅವರು - ಮಾಗಡಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರಾಮನಗರ ತಾಲ್ಲೂಕು ಬಿಡದಿ ಹೋಬಳಿಯ ಭೈರಮಂಗಲ ಜಲಾಶಯದ ನೀರು ಕಲುಷಿತಗೊಂಡಿರುವುದರಿಂದ ಜನ ಮತ್ತು ಜಾನುವಾರುಗಳು ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಬಿ.ಸಿ. ನಾಗೇಶ್‌ ಅವರು - ಪ್ರವರ್ಗ-1(ಎ) ವರ್ಗಕ್ಕೆ ಸೇರಿದವರಿಗೆ ವರಮಾನದ ಮಿತಿಯನ್ನು ನಿಗದಿಪಡಿಸಿರುವುದರಿಂದ ಅವರುಗಳು ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಪಡೆಯಲು ಅಡಚಣೆಯಾಗಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎ. ರಾಮದಾಸ್‌ ಅವರು - ಕರ್ನಾಟಕದಲ್ಲಿ ವೈದ್ಯಕೀಯ ಪದವಿ ಪಡೆದಂತಹ ವಿದ್ಯಾರ್ಥಿಗಳಿಗೆ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸಿ ರೂಪಿಸಲಾಗಿರುವ ನಿಯಮವು ಪರಿಣಾಮಕಾರಿಯಾಗಿ ಅನುಷ್ಠಾನವಾಗದಿರುವ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಮಾಲೂರು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುಮಾರು 900 ಕಿ.ಮೀ. ಉದ್ದದ ಗ್ರಾಮೀಣ ರಸ್ತೆಗಳು ಹಾಳಾಗಿ ಸಾರ್ವಜನಿಕರು ಓಡಾಡಲು ಕಷ್ಟಕರವಾಗಿದ್ದು, ಆ ರಸ್ತೆಗಳ ಪೈಕಿ ಪ್ರಮುಖ ರಸ್ತೆಗಳನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಹರೀಶ್‌ ಪೂಂಜ ಅವರು - ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣದಡಿ ಜಮೀನು ಮಂಜೂರಾತಿದಾರರು ಪರಭಾರೆ ಅವಧಿ ಮುಗಿದ ನಂತರ ಜಮೀನುಗಳನ್ನು ಮಾರಾಟ ಮಾಡಬೇಕಾದ ಸಂದರ್ಭಗಳಲ್ಲಿ ಸರ್ಕಾರದ ಪೂರ್ವಾನುಮೋದನೆ ಪಡೆಯಬೇಕಾಗಿರುವುದರಿಂದ ಆಗುತ್ತಿರುವ ತೊಂದರೆಯ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಸೌಮ್ಯಾ ರೆಡ್ಡಿ ಅವರು - ರಾಜ್ಯದಲ್ಲಿ ಪ್ಲಾಸ್ಟಿಕ್‌ ಬ್ಯಾನ್‌ ಮಾಡಲು ಸರ್ಕಾರ ಆದೇಶ ಹೊರಡಿಸಿದ್ದರೂ ಪ್ಲಾಸ್ಟಿಕ್‌ ಬಳಕೆ ಮುಂದುವರೆದಿರುವ ಬಗ್ಗೆ ಮಾನ್ಯ ವಸತಿ ಮತ್ತು ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 10) ಶ್ರೀ ಸಿ.ಟಿ.ರವಿ, ಶ್ರೀ ಡಿ.ಎಸ್‌.ಸುರೇಶ್‌ ಮತ್ತು ಶ್ರೀ ಬೆಳ್ಳಿಪ್ರಕಾಶ್‌ ಅವರು ಚಿಕ್ಕಮಗಳೂರಿನಲ್ಲಿ ಹೊಸದಾಗಿ ಮೆಡಿಕಲ್‌ ಮತ್ತು ಇಂಜಿನಿಯರಿಂಗ್‌ ಕಾಲೇಜುಗಳನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾರಂಭಿಸುವ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. °° 6/ .. -: 6 ;- 1) ಡಾ: ಯತೀಂದ್ರ ಸಿದ್ಧರಾಮಯ್ಯ ಅವರು - ವರುಣಾ ಕ್ಷೇತ್ರದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕೈಗೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳು ಹಾಗೂ ತಾಂಡವಪುರ- ದಾಸನೂರು ಬಹುಗ್ರಾಮ ಯೋಜನೆಗಳ ಕುರಿತು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. 8. ವಿಶೇಷ ಚರ್ಚೆ 1) ಶ್ರೀ ಎ.ಟಿ.ರಾಮಸ್ವಾಮಿ ರವರು ಬೆಂಗಳೂರು ದಕ್ಷಿಣ ತಾಲ್ಲೂಕಿನ ಬಿ.ಎಂ.ಕಾವಲು ಗ್ರಾಮದ ಸರ್ವೆ ನಂ.137ರಲ್ಲಿರುವ 310 ಎಕರೆ 18 ಗುಂಟೆ ಸರ್ಕಾರಿ ಜಾಗವನ್ನು ಅಕ್ರಮವಾಗಿ ಶ್ರೀ ಹರಿ ಖೋಡೆ ಕುಟುಂಬಕ್ಕೆ ಪರಭಾರೆಯಾಗುತ್ತಿರುವ ಕುರಿತು ದಿನಾಂಕ: 13.12.2018 ರಂದು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಚಾರದ ಬಗ್ಗೆ ವಿಶೇಷ ಚರ್ಚೆ. 2) ಶ್ರೀ ಎಸ್‌.ಎ.ರಾಮದಾಸ್‌, ಎಸ್‌.ಸುರೇಶ್‌ ಕುಮಾರ್‌ ಮತ್ತು ಸಿ.ಟಿ.ರವಿ ರವರು ಕರ್ನಾಟಕ ರಾಜ್ಯ 1) 2) 3) ಮುಕ್ತ ವಿಶ್ವವಿದ್ಯಾಲಯದಲ್ಲಿ ಪ್ರವೇಶಾತಿ ಪಡೆದು ಪರೀಕ್ಷ ತೆಗೆದುಕೊಂಡರೂ ಅಂಕ ಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ ನೀಡದೇ ಇರುವ ವಿಚಾರದ ಬಗ್ಗೆ ವಿಶೇಷ ಚರ್ಚೆ. 9. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಬೋಪಯ್ಯ ಕೆ.ಜಿ. ಇವರು “ಸಾಲ ಮನ್ನಾ ಯೋಜನೆ” ಕುರಿತು ದಿನಾಂಕ: 12.12.2018 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 35(1354ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಈ. ತುಕರಾಂ ಇವರು - ಚಿತ್ರದುರ್ಗ, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ 2011ರಿಂದ 2018ರವರೆಗೆ ಕ್ರೋಢೀಕರಿಸಿರುವ ಒಟ್ಟು ಎಸ್‌.ಪಿ.ವಿ. (ಕೆ.ಎಂ.ಎ.ಆರ್‌.ಸಿ.) ಮೊತ್ತದ ವಿವರಗಳ ಬಗ್ಗೆ ಹಾಗೂ ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನ ಸಮಿತಿಯ ವತಿಯಿಂದ ಗಣಿ ಬಾಧಿತ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎ.ಎಸ್‌. ಜಯರಾಮ್‌ (ಮಸಾಲಾ ಜಯರಾಮ್‌) ಇವರು - ತುರುವೇಕೆರೆ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಹೊಸ ವಿದೇಶಿ ಕಳೆ (ಆಂಬ್ರೋಸಿಯ ಪ್ಲಿಲೋಸ್ಟೇಕಿಯ) ಹರಡಿರುವುದರಿಂದ ಅಲ್ಲಿನ ಕೃಷಿ / ತೋಟಗಾರಿಕೆ ಬೆಳೆಗಳು ನಾಶವಾಗುತ್ತಿದ್ದು ರೈತರು ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ವಿಷಯಕ್ಕೆ ಸಂಬಂಧಪಟ್ಟಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. Ts 4) ೨) 6) 7) 8) ಇ 7.:- ಶ್ರೀ ಎಸ್‌.ಎ.ರಾಮದಾಸ್‌ ಇವರು “ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದ ಅನುಷ್ಠಾನ” ಕುರಿತು ದಿನಾಂಕ: 13.12.2018 ರಂದು ಸದನದಲ್ಲಿ ಉತ್ತರಿಸುವ 4ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 60(941ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀಮತಿ ಅನಿತಾ ಕುಮಾರಸ್ವಾಮಿ, ಶ್ರೀ ಎ. ಮಂಜುನಾಥ್‌, ಡಾ: ಹೆಚ್‌.ಡಿ. ರಂಗನಾಥ್‌ ಮತ್ತು ಶ್ರೀ ಸಿ.ಎನ್‌. ಬಾಲಕೃಷ್ಣ, ಇವರುಗಳು ರಾಮನಗರ, ಬೆ೦ಗಳೂರು ಗ್ರಾಮಾ೦ತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ರೇಷ್ಮೆ ಮತ್ತು ಮಾವು ಬೆಳೆಗೆ ಸೂಕ್ತ ಬೆಲೆ ಸಿಗದೇ ರೈತರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಆನಂದ ಈ ಚಂದ್ರಶೇಖರ ಮಾಮನಿ ಹಾಗೂ ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಇವರುಗಳು - ವಿಜಯಪುರ ಜಿಲ್ಲೆಯ ಇಂಡಿ, ನಾಗಠಾಣ ಮತ್ತು ಬಬಲೇಶ್ವರ ಮತಕ್ಷೇತದ ನೀರಾವರಿ ವಂಚಿತ 61 ಹಳ್ಳಿಗಳು ಶಾಶ್ವತ ಬರಗಾಲಕ್ಕೆ ತುತ್ತಾಗಿರುವುದರಿಂದ ಮುಳವಾಡ ಏತ ನೀರಾವರಿ 3ನೇ ಹಂತದಲ್ಲಿ ಲಭ್ಯವಿರುವ ನೀರನ್ನು ಬಳಸಿಕೊಂಡು ಶ್ರೀ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಪ್ರತಾಪಗೌಡ ಪಾಟೀಲ್‌, ಶ್ರೀ ರಾಜಾ ವೆಂಕಟಪ್ಪ ನಾಯಕ, ಶ್ರೀ ಬಸವನಗೌಡ ದದ್ದಲ್‌ ಹಾಗೂ ಡಾ. ಎಸ್‌. ಶಿವರಾಜ್‌ ಪಾಟೀಲ್‌ ಇವರುಗಳು - ತುಂಗಭದ್ರಾ ಜಲಾಶಯದ ಜ್ವಲಂತ ಸಮಸ್ಯೆಗಳು ಹಾಗೂ ಜಲಾಶಯದಲ್ಲಿನ ನೀರನ್ನು ಕಾಲುವೆಗಳಿಗೆ ನೀರು ಸರಬರಾಜು ಮಾಡುವುದರಲ್ಲಿನ ನಿರ್ಲಕ್ಷ್ಯದಿ೦ದಾಗಿ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಎರಡನೇ ಬೇಸಿಗೆ ಬೆಳೆಗೆ ನೀರಿನ ಕೊರತೆ ಉಂಟಾಗುತ್ತಿರುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎಂ.ಪಿ. ರೇಣುಕಾಚಾರ್ಯ; ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಸಿದ್ದು ಕೆ. ಸವದಿ, ಶ್ರೀ ಅಭಯ ಪಾಟೀಲ್‌, ಶ್ರೀ ನರಸಿಂಹ ನಾಯಕ (ರಾಜುಗೌಡ) ಮತ್ತು ಶ್ರೀ ದೊಡ್ಡನಗೌಡ ಜಿ. ಪಾಟೀಲ್‌; ಶ್ರೀ ಗೂಳಿಹಟ್ಟಿಡಿ.ಶೇಖರ್‌ ಮತ್ತು ಶ್ರೀಮತಿ ಕೆ.ಪೂರ್ಣಿಮ; ಶ್ರೀ ಲಾಲಾಜಿ ಆರ್‌ ಮೆಂಡನ್‌; ಶ್ರೀ ಕೆ.ರಘುಪತಿ ಭಟ್‌, ಶ್ರೀ ಡಿ.ವೇದವ್ಯಾಸ ಕಾಮತ್‌ ಮತ್ತು ಡಾ: ವೈ.ಭರತ್‌ ಶೆಟ್ಟಿ; ಶ್ರೀ ಬಸವರಾಜ ದಢೇಸುಗೂರ್‌ ಹಾಗೂ ಇತರರು - ಹೊನ್ನಾಳಿ ತಾಲ್ಲೂಕಿನ ವಿವಿಧ ಮರಳು ಕ್ವಾರಿಗಳಲ್ಲಿ ದರ ವ್ಯತ್ಯಾಸದಿಂದ ಸಾರ್ವಜನಿಕರಿಗೆ ಮರಳಿನ ತೊಂದರೆ ಆಗುತ್ತಿರುವುದು; ರಾಜ್ಯಾದ್ಯಂತ ವ್ಯಾಪಿಸಿರುವ ಮರಳು ಮಾಫಿಯಾದಿಂದ ಮನೆ ನಿರ್ಮಾಣಕ್ಕೆ ಮರಳು ಸಿಗದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದು; ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಹಾಗೂ ಕಲ್ಲು ಗಣಿ ಗುತ್ತಿಗೆಗಳನ್ನು ತಡೆಯುವುದು ಮತ್ತು ಸ್ಥಳೀಯವಾಗಿ ಪಟ್ಟಾ ಜಮೀನು, ಹಳ್ಳ-ಕುಂಟೆಗಳಲ್ಲಿ ಲಭ್ಯವಾಗುವ ಮರಳನ್ನು ಮರು ಮಾರಾಟ ಮಾಡಲು ಅವಕಾಶ ನೀಡದೇ ಸರ್ಕಾರಿ ಕಾಮಗಾರಿಗಳಿಗೆ ಬಳಸಲು ಅನುಮತಿ ನೀಡುವುದು; ಕರಾವಳಿ ಜಿಲ್ಲೆಗಳಲ್ಲಿ ನದಿ 1 8/.. 9) 10) -: 8 ;- ನೀರಿನಿಂದ ತೆಗೆಯುವ ಮರಳುಗಾರಿಕೆಗೆ ಉಂಟಾಗಿರುವ ಕಾನೂನು ತೊಡಕಿನಿಂದ ಸಾವಿರಾರು ಕೂಲಿ ಕಾರ್ಮಿಕರು ನಿರುದ್ಯೋಗಿಗಳಾಗಿರುವುದು; ಉಡುಪಿ ಜಿಲ್ಲೆಯಲ್ಲಿ ಸಿ.ಆರ್‌.ಜೆಡ್‌ ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸುವುದು ಹಾಗೂ ಆಶ್ರಯ ಯೋಜನೆಯ ಫಲಾನುಭವಿಗಳು ಮರಳಿನ ತೊಂದರೆಯಿಂದ ನಿಗದಿತ ದಿನಾಂಕದೊಳಗೆ ಮನೆಗಳನ್ನು ನಿರ್ಮಿಸಲು ಸಾಧ್ಯವಾಗದೇ ಇರುವುದು ಮುಂತಾದ ವಿಚಾರಗಳ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಗೂಳಿಹಟ್ಟಿಡಿ.ಶೇಖರ್‌, ಶ್ರೀ ಎಂ. ಚಂದಪ್ಪ ಶ್ರೀ ಜಿ.ಹೆಚ್‌. ತಿಪ್ಪಾರೆಡ್ಡಿ ಮತ್ತು ಶ್ರೀಮತಿ ಕೆ. ಪೂರ್ಣಿಮಾ ಇವರುಗಳು - ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಮತ್ತಿತರ ತಾಲ್ಲೂಕುಗಳು ತೀವ್ರ ಬರಗಾಲ"ದಿಂದ ತತ್ತರಿಸಿದ್ದು ಅಪ್ಪರ್‌ಭದ್ರ ಯೋಜನೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚೆಸುವುದು. ಶ್ರೀ ಅಭಯ ಪಾಟೀಲ್‌ ಇವರು - ಬೆಳಗಾವಿ ನಗರದಲ್ಲಿ ಮಹಾನಗರ ಪಾಲಿಕೆಯು ಅಸ್ತಿತ್ವಕ್ಕೆ ಬಂದು ಹಲವು ವರ್ಷಗಳು ಕಳೆದಿದ್ದರೂ ನಗರವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http: / /kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 19ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 10.00 ಗಂಟೆಗೆ) — — ಸರಾ ಸಾನ 1. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಬಿ.ಎಸ್‌.ಯಡಿಯೂರಪ್ಪ ಗೋವಿಂದ.ಎಂ.ಕಾರಜೋಳ, ಜಗದೀಶ್‌ ಶೆಟ್ಟರ್‌, ಮತ್ತಿತರರು - ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರಗಾಲದಿಂದ ರೈತರು ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಎಂಟನೇ ಪಟ್ಟಿ ಆ) ತಡೆಹಿಡಿಯಲಾದ ಪ್ರಶ್ನೆ:- 1) ದಿನಾಂಕ: 17.12.2018ರ ಆರನೇ : ಮಾನ್ಯ ಮುಖ್ಯಮಂತ್ರಿಗಳು ಪಟ್ಟಿಯಿಂದ ತಡೆಹಿಡಿಯಲಾದ ಶ್ರೀಮತಿ ರೂಪಾಲಿ ಸಂತೋಷ್‌ ನಾಯ್ಕ್‌ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ.77(2018) 2) ದಿನಾಂಕ: 18.12.2018ರ ಏಳನೇ : ಮಾನ್ಯ ಮುಖ್ಯಮಂತ್ರಿಗಳು ಪಟ್ಟಿಯಿಂದ ತಡೆಹಿಡಿಯಲಾದ ಶ್ರೀ ಐಹೊಳೆ.ಡಿ.ಮಹಾಲಿಂಗಪ್ಪ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 103(2052) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಎಂಟನೇ ಪಟ್ಟಿ °° 2/1 « -: 2 ;- 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಕಾರ್ಯದರ್ಶಿಯವರು:- ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2618ನೇ ಸಾಲಿನ ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು (ತಿದ್ದುಪಡಿ) ವಿಧೇಯಕವನ್ನು ಸಭೆಯ ಮುಂದಿಡುವುದು. ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಕೃಷ್ಣಬೈರೇಗೌಡ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸಿವಿಲ್‌ ಸೇವೆಗಳ (ನೇಮಕಾತಿಯ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆಯ ಕಾರ್ಯವಿಧಾನ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು . ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಬಂಡೆಪ್ಪ ಖಾಶೆಂಪೂರ (ಮಾನ್ಯ ಸಹಕಾರ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಯಣ ಪರಿಹಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. Mc ಭ್ಯ “3:- 4. ಶ್ರೀ ಪ್ರಿಯಾಂಕ ಖರ್ಗೆ (ಮಾನ್ಯ ಸಮಾಜ ಕಲ್ಯಾಣ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5. ಶ್ರೀ ಕೃಷ್ಣಬೈರೇಗೌಡ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 118 ವಿಧೇಯಕವನ್ನು ಪುನರ್‌ ಪರ್ಯಾಲೋಚಿಸುವುದು ಹಾಗೂ ಅಂಗೀಕರಿಸುವುದು 1. ಶ್ರೀ ಜಿ.ಟಿ. ದೇವೇಗೌಡ (ಮಾನ್ಯ ಉನ್ನತ ಶಿಕ್ಷಣ ಸಚಿವರು) ಅವರು:- ಅ) ಕರ್ನಾಟಕ ವಿಧಾನ ಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2018ನೇ ಸಾಲಿನ ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು (ತಿದ್ದುಪಡಿ) ವಿಧೇಯಕವನ್ನು ಪುನರ್‌ ಪರ್ಯಾಲೋಚಿಸಬೇಕೆಂದು ಸೂಚಿಸುವುದು. ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಬಿ.ಎಸ್‌.ಯಡಿಯೂರಪ್ಪ ಗೋವಿಂದ.ಎಂ.ಕಾರಜೋಳ, ಜಗದೀಶ್‌ ಶೆಟ್ಟರ್‌, ಕೆ.ಎಸ್‌. ಈಶ್ವರಪ್ಪ, ಸಿದ್ದು ಸವದಿ, ಬಸವರಾಜ ಬೊಮ್ಮಾಯಿ ಎ.ಎಸ್‌. ಪಾಟೀಲ್‌ ನಡಹಳ್ಳಿ ಹಾಗೂ ಮತ್ತಿತರರು - ಪ್ರಾದೇಶಿಕ ತಾರತಮ್ಯದಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ತೀವ್ರ ಹಿನ್ನಡೆ ಆಗುತ್ತಿದೆ ಹಾಗೂ ಈ ಭಾಗದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ ತೋರಲಾಗುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ. ಡೆ... 2) 3) 4) 5) 1) - 4 ;- ಶ್ರೀಯುತರುಗಳಾದ ಗೋವಿಂದ.ಎಂ.ಕಾರಜೋಳ, ಎಂ.ಪಿ.ರೇಣುಕಾಚಾರ್ಯ ಮತ್ತು ಕಳಕಪ್ಪ ಗುರುಶಾಂತಪ್ಪ ಬಂಡಿ ಇವರುಗಳು - ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲ್ಲೂಕುಗಳಲ್ಲಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಸಂಬಂಧ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌. ಹಾಲಪ್ಪ, ಎಂ.ಪಿ. ಕುಮಾರಸ್ವಾಮಿ, ಕೆ. ರಘುಪತಿ ಭಟ್‌, ವಿ. ಸುನೀಲ್‌ ಕುಮಾರ್‌, ಡಿ. ವೇದವ್ಯಾಸ ಕಾಮತ್‌, ಎಸ್‌. ಅಂಗಾರ, ಲಾಲಾಜಿ ಆರ್‌. ಮೆಂಡನ್‌, ಎಂ.ಪಿ. ಅಪ್ಪಚ್ಚು ರಂಜನ್‌, ಅರಗ ಜ್ಞಾನೇಂದ್ರ ಮತ್ತು ಇತರರು - ಪಶ್ಚಿಮ ಘಟ್ಟದ ಮಲೆನಾಡಿನ ಕೆಲವು ತಾಲ್ಲೂಕುಗಳಲ್ಲಿ ಮನೆ ನಿರ್ಮಾಣ / ದುರಸ್ಥಿ, ರಸ್ತೆಗಳ ನಿರ್ಮಾಣ, ಕುಡಿಯವ ನೀರು ಪೂರೈಕೆಗೆ ಪೈಪ್‌ಲೈನ್‌ ಅಳವಡಿಕೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅರಣ್ಯ ಕಾಯ್ದೆಯಿಂದ ಅಡ್ಡಿ ಉಂಟಾಗುತ್ತಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಸ್‌.ಈಶ್ವರಪ್ಪ, ಶ್ರೀ ವಿ.ಸುನೀಲ್‌ ಕುಮಾರ್‌ ಹಾಗೂ ಹೆಚ್‌.ಹಾಲಪ್ಪ ಇವರುಗಳು - ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಿರುವ ವರದಿಯನ್ನು ಸರ್ಕಾರವು ಬಿಡುಗಡೆ ಮಾಡದಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಆಚಾರ್‌ ಹಾಲಪ್ಪ ಬಸಪ್ಪ, ಅಮರೇಗೌಡ ಬಯ್ಯಾಪುರ, ಪರಣ್ಣ ಈಶ್ನರಪ್ಪ ಮುನವಳ್ಳಿ, ಕೆ. ರಾಘವೇಂದ್ರ ಬಸವರಾಜ ಹಿಟ್ನಾಳ್‌, ಬಸವರಾಜ ದಢೇಸುಗೂರ್‌ ಹಾಗೂ ಮತ್ತಿತರರು - ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಕೊಪ್ಪಳ ಏತ ನೀರಾವರಿ ಲ" ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 6. ಗಮನ ಸೆಳೆಯುವ ಸೂಚನೆಗಳು ಶ್ರೀ ಕೆ. ರಘುಪತಿ ಭಟ್‌ ಅವರು - ಉಡುಪಿ ನಗರ ಸಭೆಯ ಚುನಾಯಿತ ನಗರ ಸಭಾ ಸದಸ್ಯರ ಸಭೆಯನ್ನು ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲು ಜಿಲ್ಲಾಧಿಕಾರಿಯವರು ಅವಕಾಶ ನೀಡದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. * 5/ .. 2) 3) ೨) 6) 7) 8) 25:- ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಡಾ. ಮಾಸ್ತಿ ವೆಂಕಟೇಶ್‌ ಅಯ್ಯಂಗಾರ್‌ ರವರ ಸ್ಮಾರಕ ಮತ್ತು ಅಧ್ಯಯನ ಪೀಠ ಸ್ಥಾಪನೆ ಕುರಿತಂತೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಡಾ. ಶಾಮನೂರು ಶಿವಶಂಕರಪ್ಪ ಅವರು - ದಾವಣಗೆರೆ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಐ.ಆರ್‌.ಬಿ. ಅಥವಾ ಕೆ.ಎಸ್‌.ಆರ್‌.ಪಿ. 13ನೇ ಬೆಟಾಲಿಯನ್‌ ಅನ್ನು ತುರ್ತಾಗಿ ಸೃಜನೆ ಮಾಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ವಿ.ಸುನೀಲ್‌ ಕುಮಾರ್‌ ಅವರು - ಕಾರ್ಕಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಸಿ.ಆರ್‌.ಎಫ್‌. ಯೋಜನೆಯಡಿ ಕಾಮಗಾರಿಗಳನ್ನು ಗುತ್ತಿಗೆ ಪಡೆದ ಸಂಸ್ಥೆಯವರು ಕೆಲವು ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಿರುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. | ಶ್ರೀ ಕೆ.ಜಿ.ಬೋಪಯ್ಯ ಅವರು - ಕೊಡಗು ಜಿಲ್ಲೆಯಲ್ಲಿ ಭೂ ಪರಿವರ್ತನೆಯನ್ನು ನಿಲ್ಲಿಸಿರುವುದರಿಂದ ಅಲ್ಲಿನ ನಗರ ಮತ್ತು ಗ್ರಾಮಾಂತರ ಪ್ರದೇಶದ ಜನರು ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌.ನಾಗೇಂದ್ರ ಅವರು - ಮೈಸೂರು ನಗರದಲ್ಲಿರುವ ಕೃಷ್ಣರಾಜ ಆಸ್ಪತ್ರೆಗೆ ಬರುವ ರೋಗಿಗಳು ಹೆಚ್ಚಾಗಿದ್ದರೂ ವಾರ್ಡ್‌ಗಳು / ಬೆಡ್‌ಗಳ ಕೊರತೆ ಕಂಡುಬರುತ್ತಿರುವುದರಿಂದ ಆ ಆಸ್ಪತ್ರೆಯನ್ನು ಮೇಲ್ದರ್ಜೇಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು - ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ವಿಚಾರದ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಶ್ರೀ ಪಿ.ರಾಜೀವ್‌ ಇವರುಗಳು - ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಪ್ರತ್ಯೇಕ ನೇಮಕಾತಿಯಿಂದಾಗಿ ರಿಜರ್ವ್‌ ಮತ್ತು ಸಿವಿಲ್‌ ಎಂಬ ತಾರತಮ್ಯ ಹೆಚ್ಚಾಗುತ್ತಿರುವುದರಿಂದ ರಿಜರ್ವ್‌ ವಿಭಾಗದ ಅಧಿಕಾರಿ / ಸಿಬ್ಬಂದಿ ವರ್ಗದವರಿಗೆ ಅಂತರಿಕ ವರ್ಗಾವಣೆಗೆ ಅವಕಾಶ ಮಾಡಿಕೊಡುವ ಮೂಲಕ ರಿಜರ್ವ್‌ ಮತ್ತು ಸಿವಿಲ್‌ ಎಂಬ ತಾರತಮ್ಯವನ್ನು ಹೋಗಲಾಡಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. * 6/ .. -:6:- 9) ಶ್ರೀ ಎ.ಎಸ್‌.ಜಯರಾಮ್‌ ಅವರು - ತುರುವೇಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಬೆಂಗಳೂರು ವಿದ್ಯುತ್‌ ಕಂಪನಿ (ಬೆಸ್ಕಾಂ) ವತಿಯಿಂದ ಹೊಸದಾಗಿ ಪರಿವರ್ತಕಗಳ ರಿಪೇರಿ ಕೇಂದ್ರವನ್ನು ಸ್ಥಾಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 10) ಶ್ರೀ ಸಿದ್ದುಕೆಸವದಿ ಅವರು - ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಡಿಯಲ್ಲಿ ನೇಯ್ಗೆ ಮಾಡುವ ನೇಕಾರರುಗಳಿಗೆ ನೂಲಿನ ಸರಬರಾಜು ಇಲ್ಲದೇ ಇರುವುದು, ನೇಕಾರರಿಗೆ ಪ್ರೋತ್ಸಾಹಧನ ನೀಡುವುದನ್ನು ನಿಲ್ಲಿಸಿರುವುದು ಹಾಗೂ ನೇಕಾರರ ಸಾಲ ಮನ್ನಾ ಮಾಡುವುದು ಮುಂತಾದ ವಿಚಾರಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. Il) ಶ್ರೀ ಕೆಮಾಡಾಳು ವಿರೂಪಾಕ್ಷಪ್ಪ ಮತ್ತು ಶ್ರೀ ಹೆಚ್‌.ಕೆ.ಕುಮಾರಸ್ವಾಮಿ ಅವರುಗಳು - ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಕಸಬಾ ಹೋಬಳಿ ಮತ್ತು ಉಬ್ರಾಣಿ ಹೋಬಳಿಯಲ್ಲಿ ಹಾಗೂ ಹಾಸನ ಜಿಲ್ಲೆ ಆಲೂರು ಮತ್ತು ಸಕಲೇಶಪುರ ತಾಲ್ಲೂಕುಗಳಲ್ಲಿ ಕಾಡಾನೆಗಳ ಹಾವಳಿಯಿಂದ ರೈತರು ತೊಂದರೆಗೊಳಗಾಗಿರುವ ಬಗ್ಗೆ ಮತ್ತು ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಕೈಗೊಂಡ ಕ್ರಮಗಳು ಹಾಗೂ ಬೆಳೆ ಪರಿಹಾರ ಹೆಚ್ಚಿಸುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. 12) ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ್‌ ಅವರು - 1998 ಮತ್ತು 1999ರಲ್ಲಿ ಗ್ರಾಮೀಣ ಕೃಪಾಂಕದಡಿಯಲ್ಲಿ ನೇಮಕಾತಿ ಹೊಂದಿ ಸರ್ವೋಚ್ಛ ನ್ಯಾಯಾಲಯದ ತೀರ್ಪಿನನ್ವಯ ವಜಾಗೊಂಡು ನಂತರ ವಿಶೇಷ ನೇಮಕಾತಿಯಡಿಯಲ್ಲಿ ಪುನರ್‌ನೇಮಕಗೊಂಡು ಬೆಳಗಾವಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರುಗಳಿಗೆ ಸೇವಾ ಸವಲತ್ತುಗಳನ್ನು ನೀಡುವಲ್ಲಿ ತಾರತಮ್ಯ ಉಂಟಾಗಿರುವ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 13) ಶ್ರೀ ಎಸ್‌.ಎ. ರಾಮದಾಸ್‌ ಅವರು - ಕೆ.ಆರ್‌.ಎಸ್‌. ಉದ್ಯಾನವನವನ್ನು ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವುದರಿಂದ ಜಮೀನನ್ನು ಕಳೆದುಕೊಳ್ಳುವ ರೈತರು ಆಕ್ರೋಶಗೊಂಡಿರುವುದಲ್ಲದೇ ಕೆ.ಆರ್‌.ಎಸ್‌. ಅಣೆಕಟ್ಟಿಗೂ ಅಪಾಯ ಉಂಟಾಗುವ ಸಂಭವವಿರುವ ವಿಚಾರದ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. 14) ಡಾ: ಯತೀಂದ್ರ ಸಿದ್ಧರಾಮಯ್ಯ ಅವರು - ರಾಜ್ಯದಲ್ಲಿ ಮುಜರಾಯಿ ಮತ್ತು ಮುಜರಾಯೇತರ ದೇವಸ್ಥಾನಗಳ ನಿರ್ಮಾಣ ಮತ್ತು ದುರಸ್ತಿಗೆ ಸರ್ಕಾರವು ನೀಡುತ್ತಿರುವ ಹಣ ಸಾಲದೇ ಇರುವುದರಿಂದ ಅದನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವರ ಗಮನ ಸೆಳೆಯುವುದು. ೨ ೫7/ .. 15) 16) 17) 18) 19) ಇ: 7.:- ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ಅಂಕೋಲ-ಹುಬ್ಬಳ್ಳಿ ರೈಲು ಮಾರ್ಗದ ನಿರ್ಮಾಣಕ್ಕೆ ಅರಣ್ಯ ಪ್ರದೇಶದ ನಾಶವನ್ನು ತಪ್ಪಿಸಲು ಕುದುರೆಮುಖ ಗಣಿ ಪ್ರದೇಶವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಪ್ರಸ್ತಾಪಿಸಿರುವುದರಿ೦ದ, ಕಳಸಾ ಮತ್ತು ಇತರೆ ಕ್ಷೇತ್ರಗಳ ನಿರಾಶ್ರಿತ ರೈತರು ಮತ್ತು ನಿವಾಸಿಗಳಿಗೆ ಆಶ್ರಯವನ್ನು ಕಲ್ಪಿಸುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. ಶ್ರೀ ಬಿ. ಹರ್ಷವರ್ಧನ್‌ ಅವರು - ನ೦ಜನಗೂಡು ತಾಲ್ಲೂಕಿನಲ್ಲಿ ಮಕ್ಕಳಿಗೆ, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ವಿತರಿಸಲಾಗುತ್ತಿರುವ ಆಹಾರದಲ್ಲಿ ಅವ್ಯವಹಾರ ನಡೆಯುತ್ತಿರುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ, ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಕೆ. ಪೂರ್ಣಿಮಾ ಅವರು - ಖಾನಾಪುರ ತಾಲ್ಲೂಕಿನಲ್ಲಿ ಹೆಚ್ಚಾಗಿ ವಾಸಿಸುತ್ತಿರುವ ಹಣಬರ / ಯಾದವ ಸಮುದಾಯದ ಜನರ ಶಾಲಾ ದಾಖಲಾತಿಗಳಲ್ಲಿ ಹಣಬರ ಎಂದು ನಮೂದಿಸುವ ಬದಲಾಗಿ ಮರಾಠ ಎಂದು ನಮೂದಿಸುತ್ತಿರುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವಿ. ವೀರಭದ್ರಯ್ಯ ಅವರು - ಮಧುಗಿರಿ ಉಪ ವಿಭಾಗದ ೩೫1೦ ಕಛೇರಿ ವ್ಯಾಪ್ತಿಗೆ ಬರುತ್ತಿದ್ದ ಶಿರಾ ತಾಲ್ಲೂಕನ್ನು ತುಮಕೂರು 4810 ಕಛೇರಿ ವ್ಯಾಪ್ತಿಗೆ ಸೇರಿಸಿರುವುದನ್ನು ರದ್ದುಪಡಿಸಿ ಮಧುಗಿರಿ ಉಪ ವಿಭಾಗದ ೩೫1೦ ಕಛೇರಿ ವ್ಯಾಪ್ತಿಗೆ ವಾಪಸ್ಸು ಮಾಡುವ ಬಗ್ಗೆ ಮಾನ್ಯ ಸಾರಿಗೆ ಸಚಿವರ ಗಮನ ಸೆಳೆಯುವುದು. ಶ್ರೀಮತಿ ವಿನಿಷಾ ನೀರೋ ಅವರು - ಬೆ೦ಗಳೂರು ಅಭಿವೃದ್ಧಿ ಪ್ರಾಧಿಕಾರದ ಕಛೇರಿಗಳಲ್ಲಿ ಶುಚಿತ್ವ ಇಲ್ಲದೇ ಇರುವುದು ಮತ್ತು ಅಲ್ಲಿನ ಶೌಚಾಲಯಗಳು ಅನಾರೋಗ್ಯಕರ ಸ್ಥಿತಿಯಲ್ಲಿರುವುದರ ಹಾಗೂ ವಿಕಲಚೇತನರು ಶೌಚಾಲಯಗಳನ್ನು ಬಳಸಲು ಅನುಕೂಲವಾಗುವಂತೆ ಅಗತ್ಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 20) ಶ್ರೀ ಜಿ.ಕರುಣಾಕರ ರೆಡ್ಡಿ ಅವರು - ದಾವಣಗೆರೆ ಸಾಮಾಜಿಕ ಅರಣ್ಯ ವಿಭಾಗದ ಹರಪನಹಳ್ಳಿ ವಲಯದಲ್ಲಿ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಾಗ ಸರ್ಕಾರಿ ಹಣ ದುರುಪಯೋಗ ಆಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ..8/.. -:8:- 21) ಶ್ರೀ ಆನಂದ್‌ ಸಿಂಗ್‌ ಅವರು - ಹೊಸಪೇಟೆ ತಾಲ್ಲೂಕಿನಲ್ಲಿ ತುಂಗಭದ್ರಾ ನದಿಗೆ ಅಣೆಕಟ್ಟು ಕಟ್ಟುವ ಸಲುವಾಗಿ ವಶಪಡಿಸಿಕೊಂಡಿರುವ ಜಮೀನು ಅಣೆಕಟ್ಟು ನಿರ್ಮಾಣಕ್ಕೆ ಬಳಕೆಯಾಗದೇ ಉಳಿದಿದ್ದು ಅದನ್ನು ಸರ್ಕಾರದ ವಶಕ್ಕೆ ಪಡೆದು ಆಶ್ರಯ ವಸತಿ ಯೋಜನೆಯ ಉದ್ದೇಶಕ್ಕೆ ಬಳಸುವ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. 22) ಶ್ರೀ ರವಿಸುಬ್ರಮಣ್ಯ ಅವರು - ಕೆ.ಆರ್‌.ಐ.ಡಿ.ಎಲ್‌. ಸಂಸ್ಥೆಯ ಹಣ ದುರ್ಬಳಕೆಯಾಗಿ ಖಾಸಗಿ ವ್ಯಕ್ತಿಗಳ ಖಾತೆಗಳಿಗೆ ಜಮಾವಣೆಯಾಗಿದ್ದು, ಇದರ ತನಿಖೆಯನ್ನು ಸಿ.ಬಿ.ಐ. ಗೆ ವಹಿಸುವಂತೆ ಇಂಡಿಯನ್‌ ಓವರ್ಸೀಸ್‌ ಬ್ಯಾಂಕ್‌ ಕೋರಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. 7. ವಿಶೇಷ ಚರ್ಚೆ 1) ಶ್ರೀ ಎ.ಟಿ.ರಾಮಸ್ವಾಮಿ ರವರು ಬೆಂಗಳೂರು ದಕ್ಷಿಣ ತಾಲ್ಲೂಕಿನ ಬಿ.ಎಂ.ಕಾವಲು ಗ್ರಾಮದ ಸರ್ವೆ ನಂ.137ರಲ್ಲಿರುವ 310 ಎಕರೆ 18 ಗುಂಟೆ ಸರ್ಕಾರಿ ಜಾಗವನ್ನು ಅಕ್ರಮವಾಗಿ ಶ್ರೀ ಹರಿ ಖೋಡೆ ಕುಟುಂಬಕ್ಕೆ ಪರಭಾರೆಯಾಗುತ್ತಿರುವ ಕುರಿತು ದಿನಾಂಕ: 13.12.2018 ರಂದು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಚಾರದ ಬಗ್ಗೆ ವಿಶೇಷ ಚರ್ಚೆ. 2) ಶ್ರೀ ಎಸ್‌.ಎ.ರಾಮದಾಸ್‌, ಎಸ್‌.ಸುರೇಶ್‌ ಕುಮಾರ್‌ ಮತ್ತು ಸಿ.ಟಿ.ರವಿ ರವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪ್ರವೇಶಾತಿ ಪಡೆದು ಪರೀಕ್ಷೆ ತೆಗೆದುಕೊಂಡರೂ ಅಂಕ ಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ ನೀಡದೇ ಇರುವ ವಿಚಾರದ ಬಗ್ಗೆ ವಿಶೇಷ ಚರ್ಚೆ. 3) ಶ್ರೀ ಸಿ.ಟಿ. ರವಿ, ಶ್ರೀ ಎಸ್‌. ಸುರೇಶ್‌ ಕುಮಾರ್‌, ಶ್ರೀ ಕೆ.ಜಿ. ಬೋಪಯ್ಯ, ಶ್ರೀ ಜೆ.ಸಿ. ಮಾಧುಸ್ವಾಮಿ, ಮತ್ತು ಶ್ರೀ ಅರಗ ಜ್ಞಾನೇಂದ್ರ ಇವರುಗಳು ಆಂಬಿಡೆಂಟ್‌ ಪ್ರಕರಣದಲ್ಲಿ ವ೦ಚನೆಗೊಳಗಾದವರಿಗೆ ನ್ಯಾಯ ಒದಗಿಸುವುದು ಹಾಗೂ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಬಗ್ಗೆ ವಿಶೇಷ ಚರ್ಚೆ. 8. ಅರ್ಧ ಗಂಟೆ ಕಾಲಾವಧಿ ಚರ್ಚೆ 1) ಶ್ರೀ ಬೋಪಯ್ಯ ಕೆ.ಜಿ. ಇವರು “ಸಾಲ ಮನ್ನಾ ಯೋಜನೆ” ಕುರಿತು ದಿನಾಂಕ: 12.12.2018 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 35(1354ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. *೪೨ಿ/.. 2) 3) 4) 5) 6) 7) -: 9: ಶ್ರೀ ಈ. ತುಕಾರಾಂ ಇವರು - ಚಿತ್ರದುರ್ಗ, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ 2011ರಿಂದ 2018ರವರೆಗೆ ಕ್ರೋಢೀಕರಿಸಿರುವ ಒಟ್ಟು ಎಸ್‌.ಪಿ.ವಿ. (ಕೆ.ಎಂ.ಎ.ಆರ್‌.ಸಿ.) ಮೊತ್ತದ ವಿವರಗಳ ಬಗ್ಗೆ ಹಾಗೂ ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನ ಸಮಿತಿಯ ವತಿಯಿಂದ ಗಣಿ ಬಾಧಿತ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎ.ಎಸ್‌. ಜಯರಾಮ್‌ (ಮಸಾಲಾ ಜಯರಾಮ್‌) ಇವರು - ತುರುವೇಕೆರೆ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಹೊಸ ವಿದೇಶಿ ಕಳೆ (ಆಂಬ್ರೋಸಿಯ ಪ್ಲಿಲೋಸ್ಟೇಕಿಯ) ಹರಡಿರುವುದರಿಂದ ಅಲ್ಲಿನ ಕೃಷಿ / ತೋಟಗಾರಿಕೆ ಬೆಳೆಗಳು ನಾಶವಾಗುತ್ತಿದ್ದು ರೈತರು ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ವಿಷಯಕ್ಕೆ ಸಂಬಂಧಪಟ್ಟಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎಸ್‌.ಎ.ರಾಮದಾಸ್‌ ಇವರು “ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದ ಅನುಷ್ಠಾನ” ಕುರಿತು ದಿನಾಂಕ: 13.12.2018 ರಂದು ಸದನದಲ್ಲಿ ಉತ್ತರಿಸುವ 4ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 60(941ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀಮತಿ ಅನಿತಾ ಕುಮಾರಸ್ವಾಮಿ, ಶ್ರೀ ಎ. ಮಂಜುನಾಥ್‌, ಡಾ: ಹೆಚ್‌.ಡಿ. ರಂಗನಾಥ್‌ ಮತ್ತು ಶ್ರೀ ಸಿ.ಎನ್‌. ಬಾಲಕೃಷ್ಣ, ಇವರುಗಳು ರಾಮನಗರ, ಬೆ೦ಗಳೂರು ಗ್ರಾಮಾ೦ತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ರೇಷ್ಮೆ ಮತ್ತು ಮಾವು ಬೆಳೆಗೆ ಸೂಕ್ತ ಬೆಲೆ ಸಿಗದೇ ರೈತರಿಗೆ ಆಗುತ್ತಿರುವ ತೊ೦ದರೆಯ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಅನಂದ @ ಚಂದ್ರಶೇಖರ ಮಾಮನಿ ಹಾಗೂ ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಇವರುಗಳು - ವಿಜಯಪುರ ಜಿಲ್ಲೆಯ ಇಂಡಿ, ನಾಗಠಾಣ ಮತ್ತು ಬಬಲೇಶ್ವರ ಮತಕ್ಷೇತದ ನೀರಾವರಿ ವಂಚಿತ 61 ಹಳ್ಳಿಗಳು ಶಾಶ್ವತ ಬರಗಾಲಕ್ಕೆ ತುತ್ತಾಗಿರುವುದರಿಂದ ಮುಳವಾಡ ಏತ ನೀರಾವರಿ 3ನೇ ಹಂತದಲ್ಲಿ ಲಭ್ಯವಿರುವ ನೀರನ್ನು ಬಳಸಿಕೊಂಡು ಶ್ರೀ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಪ್ರತಾಪಗೌಡ ಪಾಟೀಲ್‌, ಶ್ರೀ ರಾಜಾ ವೆಂಕಟಪ್ಪ ನಾಯಕ, ಶ್ರೀ ಬಸವನಗೌಡ ದದ್ದಲ್‌ ಹಾಗೂ ಡಾ. ಎಸ್‌. ಶಿವರಾಜ್‌ ಪಾಟೀಲ್‌ ಇವರುಗಳು - ತುಂಗಭದ್ರಾ ಜಲಾಶಯದ ಜ್ವಲಂತ ಸಮಸ್ಯೆಗಳು ಹಾಗೂ ಜಲಾಶಯದಲ್ಲಿನ ನೀರನ್ನು ಕಾಲುವೆಗಳಿಗೆ ನೀರು ಸರಬರಾಜು ಮಾಡುವುದರಲ್ಲಿನ ನಿರ್ಲಕ್ಷ್ಯದಿ೦ದಾಗಿ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಎರಡನೇ ಬೇಸಿಗೆ ಬೆಳೆಗೆ ನೀರಿನ ಕೊರತೆ ಉಂಟಾಗುತ್ತಿರುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. * 10/ .. - 180 :- 8) ಶ್ರೀ ಎಂ.ಪಿ. ರೇಣುಕಾಚಾರ್ಯ; ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಸಿದ್ದು ಕೆ. ಸವದಿ, ಶ್ರೀ ಅಭಯ ಪಾಟೀಲ್‌, ಶ್ರೀ ನರಸಿಂಹ ನಾಯಕ (ರಾಜುಗೌಡ) ಮತ್ತು ಶ್ರೀ ದೊಡ್ಡನಗೌಡ ಜಿ. ಪಾಟೀಲ್‌; ಶ್ರೀ ಗೂಳಿಹಟ್ಟಿ ಡಿ.ಶೇಖರ್‌ ಮತ್ತು ಶ್ರೀಮತಿ ಕೆ.ಪೂರ್ಣಿಮ; ಶ್ರೀ ಲಾಲಾಜಿ ಆರ್‌ ಮೆಂಡನ್‌; ಶ್ರೀ ಕೆ.ರಘುಪತಿ ಭಟ್‌, ಶ್ರೀ ಡಿ.ವೇದವ್ಯಾಸ ಕಾಮತ್‌ ಮತ್ತು ಡಾ: ವೈ.ಭರತ್‌ ಶೆಟ್ಟಿ; ಶ್ರೀ ಬಸವರಾಜ ದಢೇಸುಗೂರ್‌; ಶ್ರೀಮತಿ ರೂಪಾಲಿ ಸಂತೋಷ್‌ ನಾಯಕ್‌; ಶ್ರೀ ಉಮಾನಾಥ ಎ. ಕೋಟ್ಯಾನ್‌ ಹಾಗೂ ಇತರರು - ಹೊನ್ನಾಳಿ ತಾಲ್ಲೂಕಿನ ವಿವಿಧ ಮರಳು ಕ್ಹಾರಿಗಳಲ್ಲಿ ದರ ವ್ಯತ್ಯಾಸದಿಂದ ಸಾರ್ವಜನಿಕರಿಗೆ ಮರಳಿನ ತೊಂದರೆ ಆಗುತ್ತಿರುವುದು; ರಾಜ್ಯಾದ್ಯಂತ ವ್ಯಾಪಿಸಿರುವ ಮರಳು ಮಾಫಿಯಾದಿಂದ ಮನೆ ನಿರ್ಮಾಣಕ್ಕೆ ಮರಳು ಸಿಗದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದು; ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಹಾಗೂ ಕಲ್ಲು ಗಣಿ ಗುತ್ತಿಗೆಗಳನ್ನು ತಡೆಯುವುದು ಮತ್ತು ಸ್ಥಳೀಯವಾಗಿ ಪಟ್ಟಾ: ಜಮೀನು, ಹಳ್ಳ-ಕುಂಟೆಗಳಲ್ಲಿ ಲಭ್ಯವಾಗುವ ಮರಳನ್ನು ಮರು ಮಾರಾಟ ಮಾಡಲು ಅವಕಾಶ ನೀಡದೇ ಸರ್ಕಾರಿ ಕಾಮಗಾರಿಗಳಿಗೆ ಬಳಸಲು ಅನುಮತಿ ನೀಡುವುದು; ಕರಾವಳಿ ಜಿಲ್ಲೆಗಳಲ್ಲಿ ನದಿ ನೀರಿನಿಂದ ತೆಗೆಯುವ ಮರಳುಗಾರಿಕೆಗೆ ಉಂಟಾಗಿರುವ ಕಾನೂನು ತೊಡಕಿನಿಂದ ಸಾವಿರಾರು ಕೂಲಿ ಕಾರ್ಮಿಕರು ನಿರುದ್ಯೋಗಿಗಳಾಗಿರುವುದು; ಉಡುಪಿ ಜಿಲ್ಲೆಯಲ್ಲಿ ಸಿ.ಆರ್‌.ಜೆಡ್‌. ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸುವುದು ಹಾಗೂ ಆಶ್ರಯ ಯೋಜನೆಯ ಫಲಾನುಭವಿಗಳು ಮರಳಿನ ತೊಂದರೆಯಿಂದ ನಿಗದಿತ ದಿನಾಂಕದೊಳಗೆ ಮನೆಗಳನ್ನು ನಿರ್ಮಿಸಲು ಸಾಧ್ಯವಾಗದೇ ಇರುವುದು; ಕಾರವಾರ ಮತಕ್ಷೇತ್ರದಲ್ಲಿ ಮರಳಿನ ಅಭಾವ ಉಂಟಾಗಿರುವುದು ಮತ್ತು ನದಿಮೂಲದ ಮರಳಿಗೆ ಪರ್ಯಾಯವಾದ ಕಲಬೆರಕೆ ಎಂ.ಸ್ಯಾಂಡ್‌ ಸರಬರಾಜು ಆಗುತ್ತಿರುವುದು; ರಾಜ್ಯದಲ್ಲಿ ಮರಳು ಗಣಿಗಾರಿಕೆ ಕುರಿತಾದ ಸಮಸ್ಯೆಗಳಿಂದಾಗಿ ನಿರ್ಮಾಣ ಕಾಮಗಾರಿಗಳು ಸ್ಥಗಿತಗೊಂಡಿರುವುದು ಮತ್ತು ಕೂಲಿ ಕಾರ್ಮಿಕರು ಬವಣೆ ಪಡುತ್ತಿರುವುದು; ಮುಂತಾದ ವಿಚಾರಗಳ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. | 9) ಶ್ರೀ ಗೂಳಿಹಟ್ಟಿಡಿ. ಶೇಖರ್‌, ಶ್ರೀ ಎಂ. ಚಂದ್ರಪ್ಪ, ಶ್ರೀ ಜಿ.ಹೆಚ್‌. ತಿಪ್ಪಾರೆಡ್ಡಿ ಮತ್ತು ಶ್ರೀಮತಿ ಕೆ. ಪೂರ್ಣಿಮಾ ಇವರುಗಳು - ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಮತ್ತಿತರ ತಾಲ್ಲೂಕುಗಳು ತೀವ್ರ ಬರಗಾಲದಿಂದ ತತ್ತರಿಸಿದ್ದು ಅಪ್ಪರ್‌ಭದ್ರ ಯೋಜನೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. : 10) ಶ್ರೀ ಅಭಯ ಪಾಟೀಲ್‌ ಇವರು - ಬೆಳಗಾವಿ ನಗರದಲ್ಲಿ ಮಹಾನಗರ ಪಾಲಿಕೆಯು ಅಸ್ತಿತ್ವಕ್ಕೆ ಬಂದು ಹಲವು ವರ್ಷಗಳು ಕಳೆದಿದ್ದರೂ ನಗರವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. » 11/.. -: 81 ;- Il) ಶ್ರೀ ಬಸನಗೌಡ ದದ್ದಲ ಇವರು - ರಾಯಚೂರು ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ದದ್ದಲ, ಕಟಕನೂರು, ಬೈಲ ಮರ್ಚಡ್‌ ಮತ್ತು ಕಾತರಿಕಿ ಏತ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http:/ /kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 20ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಎಂ.ಪಿ. ರೇಣುಕಾಚಾರ್ಯ; ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಸಿದ್ದು ಕೆ. ಸವದಿ, ಶ್ರೀ ಅಭಯ ಪಾಟೀಲ್‌, ಶ್ರೀ ನರಸಿಂಹ ನಾಯಕ (ರಾಜುಗೌಡ) ಮತ್ತು ಶ್ರೀ ದೊಡ್ಡನಗೌಡ ಜಿ. ಪಾಟೀಲ್‌; ಶ್ರೀ ಗೂಳಿಹಟ್ಟಿ ಡಿ.ಶೇಖರ್‌ ಮತ್ತು ಶ್ರೀಮತಿ ಕೆ.ಪೂರ್ಣಿಮ; ಶ್ರೀ ಲಾಲಾಜಿ ಆರ್‌ ಮೆಂಡನ್‌; ಶ್ರೀ ಕೆ.ರಘುಪತಿ ಭಟ್‌, ಶ್ರೀ ಡಿ.ವೇದವ್ಯಾಸ ಕಾಮತ್‌ ಮತ್ತು ಡಾ: ವೈ.ಭರತ್‌ ಶೆಟ್ಟಿ; ಶ್ರೀ ಬಸವರಾಜ ದಢೇಸುಗೂರ್‌; ಶ್ರೀಮತಿ ರೂಪಾಲಿ ಸಂತೋಷ್‌ ನಾಯಕ್‌; ಶ್ರೀ ಉಮಾನಾಥ ಎ. ಕೋಟ್ಯಾನ್‌; ಶ್ರೀ ಜಗದೀಶ್‌ ಶೆಟ್ಟರ್‌, ಶ್ರೀ ವಿ. ಸುನೀಲ್‌ ಕುಮಾರ್‌, ಶ್ರೀ ಎಸ್‌. ಅಂಗಾರ, ಶ್ರೀ ದಿನಕರ ಕೇಶವ ಶೆಟ್ಟಿ, ಶ್ರೀ ಸುನಿಲ್‌ ಬಿಳಿಯ ನಾಯಕ್‌, ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀ ಜಿ. ಕರುಣಾಕರ ರೆಡ್ಡಿ, ಶ್ರೀ ಹರೀಶ್‌ ಪೂ೦ಜ ಹಾಗೂ ಇತರರು - ಹೊನ್ನಾಳಿ ತಾಲ್ಲೂಕಿನ ವಿವಿಧ ಮರಳು ಕ್ವಾರಿಗಳಲ್ಲಿ ದರ ವ್ಯತ್ಯಾಸದಿಂದ ಸಾರ್ವಜನಿಕರಿಗೆ ಮರಳಿನ ತೊಂದರೆ ಆಗುತ್ತಿರುವುದು; ರಾಜ್ಯಾದ್ಯಂತ ವ್ಯಾಪಿಸಿರುವ ಮರಳು ಮಾಫಿಯಾದಿಂದ ಮನೆ ನಿರ್ಮಾಣಕ್ಕೆ ಮರಳು ಸಿಗದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದು; ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಹಾಗೂ ಕಲ್ಲು ಗಣಿ ಗುತ್ತಿಗೆಗಳನ್ನು ತಡೆಯುವುದು ಮತ್ತು ಸ್ಥಳೀಯವಾಗಿ ಪಟ್ಟಾ ಜಮೀನು, ಹಳ್ಳ-ಕುಂಟೆಗಳಲ್ಲಿ ಲಭ್ಯವಾಗುವ ಮರಳನ್ನು ಮರು ಮಾರಾಟ ಮಾಡಲು ಅವಕಾಶ ನೀಡದೇ ಸರ್ಕಾರಿ ಕಾಮಗಾರಿಗಳಿಗೆ ಬಳಸಲು ಅನುಮತಿ ನೀಡುವುದು; ಕರಾವಳಿ ಜಿಲ್ಲೆಗಳಲ್ಲಿ ನದಿ ನೀರಿನಿಂದ ತೆಗೆಯುವ ಮರಳುಗಾರಿಕೆಗೆ ಉಂಟಾಗಿರುವ ಕಾನೂನು ತೊಡಕಿನಿಂದ ಸಾವಿರಾರು ಕೂಲಿ ಕಾರ್ಮಿಕರು ನಿರುದ್ಯೋಗಿಗಳಾಗಿರುವುದು; ಉಡುಪಿ ಜಿಲ್ಲೆಯಲ್ಲಿ ಸಿ.ಆರ್‌.ಜೆಡ್‌. ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸುವುದು ಹಾಗೂ ಆಶ್ರಯ ಯೋಜನೆಯ ಫಲಾನುಭವಿಗಳು ಮರಳಿನ ತೊಂದರೆಯಿಂದ ನಿಗದಿತ ದಿನಾಂಕದೊಳಗೆ ಮನೆಗಳನ್ನು ನಿರ್ಮಿಸಲು ಸಾಧ್ಯವಾಗದೇ ಇರುವುದು; ಕಾರವಾರ ಮತಕ್ಷೇತ್ರದಲ್ಲಿ ಮರಳಿನ ಅಭಾವ ಉಂಟಾಗಿರುವುದು ಮತ್ತು ನದಿಮೂಲದ ಮರಳಿಗೆ ಪರ್ಯಾಯವಾದ ಕಲಬೆರಕೆ ಎಂ.ಸ್ಯಾಂಡ್‌ ಸರಬರಾಜು ಆಗುತ್ತಿರುವುದು; ರಾಜ್ಯದಲ್ಲಿ ಮರಳು ಗಣಿಗಾರಿಕೆ ಕುರಿತಾದ ಸಮಸ್ಯೆಗಳಿಂದಾಗಿ ನಿರ್ಮಾಣ ಕಾಮಗಾರಿಗಳು ಸ್ಥಗಿತಗೊಂಡಿರುವುದು ಮತ್ತು ಕೂಲಿ ಕಾರ್ಮಿಕರು ಬವಣೆ ಪಡುತ್ತಿರುವುದು; ಕರಾವಳಿ ಪ್ರದೇಶಗಳಲ್ಲಿ ಕರಾವಳಿ ನಿಯಂತ್ರಣ ವಲಯ ಹಾಗೂ ಕರಾವಳಿ ನಿಯಂತ್ರಣ ವಲಯ ವಲ್ಲದ ಪ್ರದೇಶಗಳಲ್ಲಿ ಮರಳು ತೆಗೆಯಲು ಕಾನೂನಿನಲ್ಲಿ ಅವಕಾಶವಿದ್ದರೂ ಅಧಿಕಾರಿಗಳು ಕಾನೂನನ್ನು ಮರೆಮಾಚಿ ಅನಾವಶ್ಯಕವಾಗಿ ಮರಳು ತೆಗೆಯಲು ತೊಂದರೆಯುಂಟು ಮಾಡುತ್ತಿರುವುದು; ಮುಂತಾದ ವಿಚಾರಗಳ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. Of 2. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಹೆಚ್‌. ಹಾಲಪ್ಪ, ಎಂ.ಪಿ. ಕುಮಾರಸ್ವಾಮಿ, ಕೆ. ರಘುಪತಿ ಭಟ್‌, ವಿ. ಸುನೀಲ್‌ ಕುಮಾರ್‌, ಡಿ. ವೇದವ್ಯಾಸ ಕಾಮತ್‌, ಎಸ್‌. ಅಂಗಾರ, ಲಾಲಾಜಿ ಆರ್‌. ಮೆಂಡನ್‌, ಎಂ.ಪಿ. ಅಪ್ಪಚ್ಚು ರಂಜನ್‌, ಅರಗ ಜ್ಞಾನೇಂದ್ರ ಮತ್ತು ಇತರರು - ಪಶ್ಚಿಮ ಘಟ್ಟದ ಮಲೆನಾಡಿನ ಕೆಲವು ತಾಲ್ಲೂಕುಗಳಲ್ಲಿ ಮನೆ ನಿರ್ಮಾಣ / ದುರಸ್ಥಿ, ರಸ್ತೆಗಳ ನಿರ್ಮಾಣ, ಕುಡಿಯವ ನೀರು ಪೂರೈಕೆಗೆ ಪೈಪ್‌ ೈನ್‌ ಅಳವಡಿಕೆ ಮು೦ತಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅರಣ್ಯ ಕಾಯ್ದೆಯಿಂದ ಅಡ್ಡಿ ಉಂಟಾಗುತ್ತಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 2) ಶ್ರೀಯುತರುಗಳಾದ ಬಿ.ಎಸ್‌.ಯಡಿಯೂರಪ್ಪ ಗೋವಿಂದ.ಎಂ.ಕಾರಜೋಳ, ಜಗದೀಶ್‌ ಶೆಟ್ಟರ್‌, ಕೆ.ಎಸ್‌. ಈಶ್ವರಪ್ಪ, ಸಿದ್ದು ಸವದಿ, ಬಸವರಾಜ ಬೊಮ್ಮಾಯಿ ಎ.ಎಸ್‌. ಪಾಟೀಲ್‌ ನಡಹಳ್ಳಿ ಹಾಗೂ ಮತ್ತಿತರರು - ಪ್ರಾದೇಶಿಕ ತಾರತಮ್ಯದಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ತೀವ್ರ ಹಿನ್ನಡೆ ಆಗುತ್ತಿದೆ ಹಾಗೂ ಈ ಭಾಗದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ ತೋರಲಾಗುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ. 3. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಒಂಭತ್ತನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಒಂಭತ್ತನೇ ಪಟ್ಟಿ 4. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಕಾರ್ಯದರ್ಶಿಯವರು:- ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2018ನೇ ಸಾಲಿನ ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು (ತಿದ್ದುಪಡಿ) ವಿಧೇಯಕವನ್ನು ಸಭೆಯ ಮುಂದಿಡುವುದು. 3/ .. 1. -: ತಿ ;- ವಿಧೇಯಕಗಳನ್ನು ಮಂಡಿಸುವುದು ಶ್ರೀ ಕೃಷ್ಣಬೈರೇಗೌಡ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸಿವಿಲ್‌ ಸೇವೆಗಳ (ನೇಮಕಾತಿಯ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆಯ ಕಾರ್ಯವಿಧಾನ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಂಡೆಪ್ಪ ಖಾಶೆಂಪೂರ (ಮಾನ್ಯ ಸಹಕಾರ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಯಣ ಪರಿಹಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಪ್ರಿಯಾಂಕ ಖರ್ಗೆ (ಮಾನ್ಯ ಸಮಾಜ ಕಲ್ಯಾಣ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡೆ ,, ಇಂ ಡೈ 5. ಶ್ರೀ ಕೃಷ್ಣಬೈರೇಗೌಡ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಕಾನೂನು ಮತ್ತು ಆಧಿ ಸಂಸದೀಯ ವ್ಯವಹಾರಗಳ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 11]. ಎಧೇಯಕವನ್ನು ಹುನರ್‌ ಪರ್ಯಾಲೋಚಿಸುವುದು ಹಾಗೂ ಅಂಗೀಕರಿಸುವುದು ಶ್ರಿ 2) 3) 1. ಶ್ರೀ ಜಿ.ಟಿ. ದೇವೇಗೌಡ (ಮಾನ್ಯ ಉನ್ನತ ಶಿಕ್ಷಣ ಸಚಿವರು) ಅವರು:- ಅ) ಕರ್ನಾಟಕ ವಿಧಾನ ಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2018ನೇ ಸಾಲಿನ ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು (ತಿದ್ದುಪಡಿ) ವಿಧೇಯಕವನ್ನು ಪುನರ್‌ ran ಸೂಚಿಸುವುದು. ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚ ಶ್ರೀಯುತರುಗಳಾದ ಗೋವಿಂದ.ಎಂ.ಕಾರಜೋಳ, ಎಂ.ಪಿ.ರೇಣುಕಾಚಾರ್ಯ ಮತ್ತು ಕಳಕಪ್ಪ ಗುರುಶಾಂತಪ್ಪ ಬಂಡಿ ಇವರುಗಳು - ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲ್ಲೂಕುಗಳಲ್ಲಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಸಂಬಂಧ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಸ್‌.ಈಶ್ವರಪ್ಪ ಶ್ರೀ ವಿ.ಸುನೀಲ್‌ ಕುಮಾರ್‌ ಹಾಗೂ ಹೆಚ್‌.ಹಾಲಪ್ಪ ಇವರುಗಳು - ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಿರುವ ವರದಿಯನ್ನು ಸರ್ಕಾರವು ಬಿಡುಗಡೆ ಮಾಡದಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಆಚಾರ್‌ ಹಾಲಪ್ಪ ಬಸಪ್ಪ ಅಮರೇಗೌಡ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಕೆ. ರಾಘವೇಂದ್ರ ಬಸವರಾಜ ಹಿಟ್ನಾಳ್‌, ಬಸವರಾಜ ದಢೇಸುಗೂರ್‌ ಹಾಗೂ ಮತ್ತಿತರರು — ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಕೊಪ್ಪಳ ಏತ ನೀರಾವರಿ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾ ನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಹ ಸ ಇ 5 ;- 4) ಶ್ರೀಯುತರುಗಳಾದ ನರಸಿಂಹ ನಾಯಕ (ರಾಜುಗೌಡ), ಎಸ್‌.ವಿ. ರಾಮಚಂದ್ರ ಮತ್ತು ಸಿದ್ದು ಕೆ. ಸವದಿ 5) 6) ಅವರುಗಳು - ರಾಜ್ಯದಲ್ಲಿ ಪರಿಶಿಷ್ಟ ಪಂಗಡದವರಿಗೆ ಉನ್ನತ ಶಿಕ್ಷಣ ಮತ್ತು ಸಾರ್ವಜನಿಕ ಉದ್ಯೋಗಗಳಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 3ರ ಮೀಸಲಾತಿಯನ್ನು ಶೇಕಡ 7ಕ್ಕೆ ಹೆಚ್ಚಿಸುವ ಬಗ್ಗೆ ಚರ್ಚೆಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಜಿ. ಬೋಪಯ್ಯ ಮತ್ತು ಎಂ.ಪಿ. ಅಪ್ಪಚ್ಚು (ರಂಜನ್‌) ಇವರುಗಳು - ಜೂನ್‌ ಮತ್ತು ಆಗಸ್ಟ್‌ ತಿಂಗಳಿನಲ್ಲಿ ಉಂಟಾದ ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಕೊಡಗು ಜಿಲ್ಲೆಯ ಪುನರ್‌ ನಿರ್ಮಾಣಕ್ಕೆ ವಿಶೇಷ ಪ್ಯಾಕೇಜ್‌ ಘೋಷಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎಂ.ಪಿ.ಕುಮಾರಸ್ವಾಮಿ, ಪಿ.ರಾಜೀವ್‌, ಎಸ್‌.ರಘು, ಎಸ್‌.ವಿ. ರಾಮಚಂದ್ರ ಎಂ.ಚಂದ್ರಪ್ಪ, ನೆಹರು ಓಲೇಕಾರ್‌, ಬಸವರಾಜ್‌ ಮತ್ತಿಮೂಡ್‌, ಬಿ.ಹರ್ಷವರ್ಧನ, ಹೆಚ್‌.ನಾಗೇಶ್‌ ಹಾಗೂ ಮತ್ತಿತರರು - ಬಡ್ತಿ ಹಾಗೂ ಜೇಷ್ಠತೆ ಸಂರಕ್ಷಣೆ ಕಾಯ್ದೆ 2017ರ ಅನುಷ್ಠಾನಕ್ಕೆ ಇರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 1) ಶ್ರೀ ಎ.ಟಿ.ರಾಮಸ್ವಾಮಿ ರವರು ಬೆಂಗಳೂರು ದಕ್ಷಿಣ ತಾಲ್ಲೂಕಿನ ಬಿ.ಎಂ.ಕಾವಲು ಗ್ರಾಮದ ಸರ್ವೆ ನಂ.137ರಲ್ಲಿರುವ 310 ಎಕರೆ 18 ಗುಂಟೆ ಸರ್ಕಾರಿ ಜಾಗವನ್ನು ಅಕ್ರಮವಾಗಿ ಶ್ರೀ ಹರಿ ಖೋಡೆ ಕುಟುಂಬಕ್ಕೆ ಪರಭಾರೆಯಾಗುತ್ತಿರುವ ಕುರಿತು ದಿನಾ೦ಕ: 13.12.2018 ರಂದು ಶೂನ್ಯ ವೇಳೆಯಲ್ಲಿ ಪ್ರಸ್ನಾಪಿಸಿದ ವಿಚಾರದ ಬಗ್ಗೆ ವಿಶೇಷ ಚರ್ಚೆ. 2) ಶ್ರೀ ಎಸ್‌.ಎ.ರಾಮದಾಸ್‌, ಎಸ್‌.ಸುರೇಶ್‌ ಕುಮಾರ್‌ ಮತ್ತು ಸಿ.ಟಿ.ರವಿ ರವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪ್ರವೇಶಾತಿ ಪಡೆದು ಪರೀಕ್ಷೆ ತೆಗೆದುಕೊಂಡರೂ ಅಂಕ ಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ ನೀಡದೇ ಇರುವ ವಿಚಾರದ ಬಗ್ಗೆ ವಿಶೇಷ ಚರ್ಚೆ. 3) ಶ್ರೀ ಸಿ.ಟಿ. ರವಿ, ಶ್ರೀ ಎಸ್‌. ಸುರೇಶ್‌ ಕುಮಾರ್‌, ಶ್ರೀ ಕೆ.ಜಿ. ಬೋಪಯ್ಯ, ಶ್ರೀ ಜೆ.ಸಿ. ಮಾಧುಸ್ವಾಮಿ, ಮತ್ತು ಶ್ರೀ ಅರಗ ಜ್ಞಾನೇಂದ್ರ ಇವರುಗಳು ಆಂಬಿಡೆಂಟ್‌ ಪ್ರಕರಣದಲ್ಲಿ ವಂಚನೆಗೊಳಗಾದವರಿಗೆ ನ್ಯಾಯ ಒದಗಿಸುವುದು ಹಾಗೂ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಬಗ್ಗೆ ವಿಶೇಷ ಚರ್ಚೆ. ೮/.. 2) 3) 4) 5) 6) 7) -: 6 ;- 8. ಗಮನ ಸೆಳೆಯುವ ಸೂಚನೆಗಳು ಶ್ರೀ ಕೆ. ರಘುಪತಿ ಭಟ್‌ ಅವರು - ಉಡುಪಿ ನಗರ ಸಭೆಯ ಚುನಾಯಿತ ನಗರ ಸಭಾ ಸದಸ್ಯರ ಸಭೆಯನ್ನು ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲು ಜಿಲ್ಲಾಧಿಕಾರಿಯವರು ಅವಕಾಶ ನೀಡದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಡಾ. ಮಾಸ್ಕಿ ವೆಂಕಟೇಶ್‌ ಅಯ್ಯಂಗಾರ್‌ ರವರ ಸ್ಮಾರಕ ಮತ್ತು ಅಧ್ಯಯನ ಪೀಠ ಸ್ಥಾಪನೆ ಕುರಿತಂತೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಡಾ. ಶಾಮನೂರು ಶಿವಶಂಕರಪ್ಪ ಅವರು - ದಾವಣಗೆರೆ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಐ.ಆರ್‌.ಬಿ. ಅಥವಾ ಕೆ.ಎಸ್‌.ಆರ್‌.ಪಿ. 13ನೇ ಬೆಟಾಲಿಯನ್‌ ಅನ್ನು ತುರ್ತಾಗಿ ಸೃಜನೆ ಮಾಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ವಿ.ಸುನೀಲ್‌ ಕುಮಾರ್‌ ಅವರು - ಕಾರ್ಕಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಸಿ.ಆರ್‌.ಎಫ್‌. ಯೋಜನೆಯಡಿ ಕಾಮಗಾರಿಗಳನ್ನು ಗುತ್ತಿಗೆ ಪಡೆದ ಸಂಸ್ಥೆಯವರು ಕೆಲವು ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಿರುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಜಿ.ಬೋಪಯ್ಯ ಅವರು - ಕೊಡಗು ಜಿಲ್ಲೆಯಲ್ಲಿ ಭೂ ಪರಿವರ್ತನೆಯನ್ನು ನಿಲ್ಲಿಸಿರುವುದರಿಂದ ಅಲ್ಲಿನ ನಗರ ಮತ್ತು ಗ್ರಾಮಾಂತರ ಪ್ರದೇಶದ ಜನರು ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌.ನಾಗೇಂದ್ರ ಅವರು - ಮೈಸೂರು ನಗರದಲ್ಲಿರುವ ಕೃಷ್ಣರಾಜ ಆಸ್ಪತ್ರೆಗೆ ಬರುವ ರೋಗಿಗಳು ಹೆಚ್ಚಾಗಿದ್ದರೂ ವಾರ್ಡ್‌ಗಳು / ಬೆಡ್‌ಗಳ ಕೊರತೆ ಕಂಡುಬರುತ್ತಿರುವುದರಿಂದ ಆ ಆಸ್ಪತ್ರೆಯನ್ನು ಮೇಲ್ದರ್ಜೇಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು - ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ವಿಚಾರದ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. | ಬ್ಯ! 8) 9) 10 ಸಜೆ 11) 12 ಸಬ್‌ 13) - 7 :- ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಶ್ರೀ ಪಿ.ರಾಜೀವ್‌ ಇವರುಗಳು - ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಪ್ರತ್ಯೇಕ ನೇಮಕಾತಿಯಿಂದಾಗಿ ರಿಜರ್ವ್‌ ಮತ್ತು ಸಿವಿಲ್‌ ಎಂಬ ತಾರತಮ್ಯ ಹೆಚ್ಚಾಗುತ್ತಿರುವುದರಿಂದ ರಿಜರ್ವ್‌ ವಿಭಾಗದ ಅಧಿಕಾರಿ / ಸಿಬ್ಬಂದಿ ವರ್ಗದವರಿಗೆ ಅಂತರಿಕ ವರ್ಗಾವಣೆಗೆ ಅವಕಾಶ ಮಾಡಿಕೊಡುವ ಮೂಲಕ ರಿಜರ್ವ್‌ ಮತ್ತು ಸಿವಿಲ್‌ ಎಂಬ ತಾರತಮ್ಯವನ್ನು ಹೋಗಲಾಡಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಎ.ಎಸ್‌.ಜಯರಾಮ್‌ ಅವರು - ತುರುವೇಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಬೆಂಗಳೂರು ವಿದ್ಯುತ್‌ ಕಂಪನಿ (ಬೆಸ್ಕಾಂ) ವತಿಯಿಂದ ಹೊಸದಾಗಿ ಪರಿವರ್ತಕಗಳ ರಿಪೇರಿ ಕೇಂದ್ರವನ್ನು ಸ್ಥಾಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಸಿದ್ದುಕೆ.ಸವದಿ ಅವರು - ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಡಿಯಲ್ಲಿ ನೇಯ್ಗೆ ಮಾಡುವ ನೇಕಾರರುಗಳಿಗೆ ನೂಲಿನ ಸರಬರಾಜು ಇಲ್ಲದೇ ಇರುವುದು, ನೇಕಾರರಿಗೆ ಪ್ರೋತ್ಸಾಹಧನ ನೀಡುವುದನ್ನು ನಿಲ್ಲಿಸಿರುವುದು ಹಾಗೂ ನೇಕಾರರ ಸಾಲ ಮನ್ನಾ ಮಾಡುವುದು ಮುಂತಾದ ವಿಚಾರಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಕೆ.ಮಾಡಾಳು ವಿರೂಪಾಕ್ಷಪ್ಪ ಮತ್ತು ಶ್ರೀ ಹೆಚ್‌.ಕೆ.ಕುಮಾರಸ್ವಾಮಿ ಅವರುಗಳು - ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಕಸಬಾ ಹೋಬಳಿ ಮತ್ತು ಉಬ್ರಾಣಿ ಹೋಬಳಿಯಲ್ಲಿ ಹಾಗೂ ಹಾಸನ ಜಿಲ್ಲೆ, ಆಲೂರು ಮತ್ತು ಸಕಲೇಶಪುರ ತಾಲ್ಲೂಕುಗಳಲ್ಲಿ ಕಾಡಾನೆಗಳ ಹಾವಳಿಯಿಂದ ರೈತರು ತೊಂದರೆಗೊಳಗಾಗಿರುವ ಬಗ್ಗೆ ಮತ್ತು ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಕೈಗೊಂಡ ಕ್ರಮಗಳು ಹಾಗೂ ಬೆಳೆ ಪರಿಹಾರ ಹೆಚ್ಚಿಸುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ್‌ ಅವರು - 1998 ಮತ್ತು 1999ರಲ್ಲಿ ಗ್ರಾಮೀಣ ಕೃಪಾಂಕದಡಿಯಲ್ಲಿ ನೇಮಕಾತಿ ಹೊಂದಿ ಸರ್ವೋಚ್ಛ ನ್ಯಾಯಾಲಯದ ತೀರ್ಪಿನನ್ವಯ ವಜಾಗೊಂಡು ನಂತರ ವಿಶೇಷ ನೇಮಕಾತಿಯಡಿಯಲ್ಲಿ ಪುನರ್‌ನೇಮಕಗೊಂಡು ಬೆಳಗಾವಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರುಗಳಿಗೆ ಸೇವಾ ಸವಲತ್ತುಗಳನ್ನು ನೀಡುವಲ್ಲಿ ತಾರತಮ್ಯ ಉಂಟಾಗಿರುವ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಎಸ್‌.ಎ. ರಾಮದಾಸ್‌ ಅವರು - ಕೆ.ಆರ್‌.ಎಸ್‌. ಉದ್ಯಾನವನವನ್ನು ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವುದರಿಂದ ಜಮೀನನ್ನು ಕಳೆದುಕೊಳ್ಳುವ ರೈತರು ಆಕ್ರೋಶಗೊಂಡಿರುವುದಲ್ಲದೇ ಕೆ.ಆರ್‌.ಎಸ್‌. ಅಣೆಕಟ್ಟಿಗೂ ಅಪಾಯ ಉಂಟಾಗುವ ಸಂಭವವಿರುವ ವಿಚಾರದ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ . ಶಿಕ್ಷಣ ಸಚಿವರ ಗಮನ ಸೆಳೆಯುವುದು. * 8/ .. -: 8.:- 14) ಡಾ: ಯತೀಂದ್ರ ಸಿದ್ಧರಾಮಯ್ಯ ಅವರು - ರಾಜ್ಯದಲ್ಲಿ ಮುಜರಾಯಿ ಮತ್ತು ಮುಜರಾಯೇತರ ದೇವಸ್ಥಾನಗಳ ನಿರ್ಮಾಣ ಮತ್ತು ದುರಸ್ತಿಗೆ ಸರ್ಕಾರವು ನೀಡುತ್ತಿರುವ ಹಣ ಸಾಲದೇ ಇರುವುದರಿಂದ ಅದನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವರ ಗಮನ ಸೆಳೆಯುವುದು. 15) ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ಅಂಕೋಲ-ಹುಬ್ಬಳ್ಳಿ ರೈಲು ಮಾರ್ಗದ ನಿರ್ಮಾಣಕ್ಕೆ ಅರಣ್ಯ ಪ್ರದೇಶದ ನಾಶವನ್ನು ತಪ್ಪಿಸಲು ಕುದುರೆಮುಖ ಗಣಿ ಪ್ರದೇಶವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಪ್ರಸ್ತಾಪಿಸಿರುವುದರಿ೦ದ, ಕಳಸಾ ಮತ್ತು ಇತರೆ ಕ್ಷೇತ್ರಗಳ ನಿರಾಶ್ರಿತ ರೈತರು ಮತ್ತು ನಿವಾಸಿಗಳಿಗೆ ಆಶ್ರಯವನ್ನು ಕಲ್ಪಿಸುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. 16) ಶ್ರೀ ಬಿ. ಹರ್ಷವರ್ಧನ್‌ ಅವರು - ನಂಜನಗೂಡು ತಾಲ್ಲೂಕಿನಲ್ಲಿ ಮಕ್ಕಳಿಗೆ, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ವಿತರಿಸಲಾಗುತ್ತಿರುವ ಆಹಾರದಲ್ಲಿ ಅವ್ಯವಹಾರ ನಡೆಯುತ್ತಿರುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ, ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. 17) ಶ್ರೀಮತಿ ಕೆ. ಪೂರ್ಣಿಮಾ ಅವರು - ಖಾನಾಪುರ ತಾಲ್ಲೂಕಿನಲ್ಲಿ ಹೆಚ್ಚಾಗಿ ವಾಸಿಸುತ್ತಿರುವ ಹಣಬರ / ಯಾದವ ಸಮುದಾಯದ ಜನರ ಶಾಲಾ ದಾಖಲಾತಿಗಳಲ್ಲಿ ಹಣಬರ ಎಂದು ನಮೂದಿಸುವ ಬದಲಾಗಿ ಮರಾಠ ಎಂದು ನಮೂದಿಸುತ್ತಿರುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. 18) ಶ್ರೀ ಎಂ.ವಿ. ವೀರಭದ್ರಯ್ಯ ಅವರು - ಮಧುಗಿರಿ ಉಪ ವಿಭಾಗದ ೩70 ಕಛೇರಿ ವ್ಯಾಪ್ತಿಗೆ ಬರುತ್ತಿದ್ದ ಶಿರಾ ತಾಲ್ಲೂಕನ್ನು ತುಮಕೂರು 4810 ಕಛೇರಿ ವ್ಯಾಪ್ತಿಗೆ ಸೇರಿಸಿರುವುದನ್ನು ರದ್ದುಪಡಿಸಿ ಮಧುಗಿರಿ ಉಪ ವಿಭಾಗದ ೩8170೦ ಕಛೇರಿ ವ್ಯಾಪ್ತಿಗೆ ವಾಪಸ್ಸು ಮಾಡುವ ಬಗ್ಗೆ ಮಾನ್ಯ ಸಾರಿಗೆ ಸಚಿವರ ಗಮನ ಸೆಳೆಯುವುದು. 19) ಶ್ರೀಮತಿ ವಿನಿಷಾ ನೀರೋ ಅವರು - ಬೆ೦ಗಳೂರು ಅಭಿವೃದ್ಧಿ ಪ್ರಾಧಿಕಾರದ ಕಛೇರಿಗಳಲ್ಲಿ ಶುಚಿತ್ವ ಇಲ್ಲದೇ ಇರುವುದು ಮತ್ತು ಅಲ್ಲಿನ ಶೌಚಾಲಯಗಳು ಅನಾರೋಗ್ಯಕರ ಸ್ಥಿತಿಯಲ್ಲಿರುವುದರ ಹಾಗೂ ವಿಕಲಚೇತನರು ಶೌಚಾಲಯಗಳನ್ನು ಬಳಸಲು ಅನುಕೂಲವಾಗುವಂತೆ ಅಗತ್ಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಜಿ.ಕರುಣಾಕರ ರೆಡ್ಡಿ ಅವರು - ದಾವಣಗೆರೆ ಸಾಮಾಜಿಕ ಅರಣ್ಯ ವಿಭಾಗದ ಹರಪನಹಳ್ಳಿ ವಲಯದಲ್ಲಿ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಾಗ ಸರ್ಕಾರಿ ಹಣ ದುರುಪಯೋಗ ಆಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. 20 ಹ ಗೆ *೨)/ .. 21) 22) 23) 24) 25 ns 26) 27 ಸಜ 28) -29:- ಶ್ರೀ ಆನಂದ್‌ ಸಿಂಗ್‌ ಅವರು - ಹೊಸಪೇಟೆ ತಾಲ್ಲೂಕಿನಲ್ಲಿ ತುಂಗಭದ್ರಾ ನದಿಗೆ ಅಣೆಕಟ್ಟು ಕಟ್ಟುವ ಸಲುವಾಗಿ ವಶಪಡಿಸಿಕೊಂಡಿರುವ ಜಮೀನು ಅಣೆಕಟ್ಟು ನಿರ್ಮಾಣಕ್ಕೆ ಬಳಕೆಯಾಗದೇ ಉಳಿದಿದ್ದು ಅದನ್ನು ಸರ್ಕಾರದ ವಶಕ್ಕೆ ಪಡೆದು ಆಶ್ರಯ ವಸತಿ ಯೋಜನೆಯ ಉದ್ದೇಶಕ್ಕೆ ಬಳಸುವ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ರವಿಸುಬ್ರಮಣ್ಯ ಅವರು - ಕೆ.ಆರ್‌.ಐ.ಡಿ.ಎಲ್‌. ಸಂಸ್ಥೆಯ ಹಣ ದುರ್ಬಳಕೆಯಾಗಿ ಖಾಸಗಿ ವ್ಯಕ್ತಿಗಳ ಖಾತೆಗಳಿಗೆ ಜಮಾವಣೆಯಾಗಿದ್ದು, ಇದರ ತನಿಖೆಯನ್ನು ಸಿ.ಬಿ.ಐ. ಗೆ ವಹಿಸುವಂತೆ ಇಂಡಿಯನ್‌ ಓವರ್ಸೀಸ್‌ ಬ್ಯಾಂಕ್‌ ಕೋರಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಜಿ. ಬೋಪಯ್ಯ ಅವರು - ಕೊಡಗು ಜಿಲ್ಲೆಯ ಬಾಣೆ ಜಾಗದಲ್ಲಿ ಕಾಫಿ ಕೃಷಿ ಮಾಡಿರುವುದು ಮತ್ತು ಕಂದಾಯಕ್ಕೆ ಒಳಪಡಿಸಿರುವುದು ಕಾನೂನು ಬಾಹಿರವೆಂದು ಕಂದಾಯ ಇಲಾಖೆಗೆ ಸಂಬಂಧಿಸಿದ ಆಡಿಟ್‌ನಲ್ಲಿ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಅಲ್ಲಿನ ಜನರಲ್ಲಿ ಗೊಂದಲವುಂಟಾಗಿರುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹರೀಶ್‌ ಪೂಂಜ ಅವರು - ರಾಜ್ಯದಲ್ಲಿ ರಬ್ಬರ್‌ ಬೆಳೆಗೆ ನಿಗದಿಪಡಿಸಿರುವ ಬೆಲೆಯಲ್ಲಿ ಗಣನೀಯವಾಗಿ ಇಳಿಕೆಯಾಗಿರುವುದರಿಂದ ರಬ್ಬರ್‌ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ ಮಾನ್ಯ ತೋಟಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎ. ರವೀಂದ್ರನಾಥ್‌ ಅವರು - ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಬಿಜಾಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಸಂಯೋಜನೆಗೊಳಿಸಲು ತೀರ್ಮಾನಿಸಿರುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಬಳ್ಳಾರಿ ವಿರೂಪಾಕ್ಷಪ್ಪ ರುದ್ರಪ್ಪ ಅವರು - ರಾಜ್ಯದ ರೈತರು ಪಿಕಾರ್ಡ್‌ ಬ್ಯಾಂಕ್‌ಗಳ ಮೂಲಕ ಪಡೆದಿರುವ ದೀರ್ಫಾವಧಿ ಹಾಗೂ ಮಧ್ಯಮಾವಧಿ ಸಾಲದ ಕಂತುಗಳನ್ನು ಮನ್ನಾ ಮಾಡುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಶ್ರೀಮಂತ್‌ ಬಾಳಾಸಾಹೇಬ್‌ ಪಾಟೀಲ್‌ ಅವರು - ಅಥಣಿ ತಾಲ್ಲೂಕು ಕಾಗವಾಡ ಮತಕ್ಷೇತ್ರ ವ್ಯಾಪ್ತಿಯಲ್ಲಿನ ಸುಮಾರು 20,000 ಎಕ್ಟೇರ್‌ ಕೃಷಿ ಜಮೀನನ್ನು ಸವಳು-ಜವಳುಗಳಿಂದ ಮುಕ್ತಗೊಳಿಸುವ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಮತ್ತು ಡಾ. ಭರತ್‌ ಶೆಟ್ಟಿ ವೈ. ಇವರುಗಳು - ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. | *. 10/ .. - 10 ;- 29) ಶ್ರೀ ಪ್ರತಾಪಗೌಡ ಪಾಟೀಲ್‌ ಅವರು - ರಾಷ್ಟೀಯ ಹೆದ್ದಾರಿ 150-ಎ ನಲ್ಲಿನ ಹತ್ತಿಗೂಡು ಕ್ರಾಸ್‌ನಿಂದ ಬಳ್ಳಾರಿವರೆಗಿನ ಸುಮಾರು 150 ಕಿ.ಮೀ. ಉದ್ದದ ರಸ್ತೆಯು ಕೇವಲ 7 ಮೀಟರ್‌ ಎಸ್ತೀರ್ಣವಿರುವ ಕಾರಣ ಆ ಭಾಗದಲ್ಲಿ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿರುವುದರಿಂದ ಅದನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. 30) ಶ್ರೀ ಡಿ. ವೇದವ್ಯಾಸ ಕಾಮತ್‌, ಡಾ. ಭರತ್‌ ಶೆಟ್ಟಿ ವೈ, ಹರೀಶ್‌ ಪೂಂಜ, ಸಂಜೀವ್‌ ಮಠಂದೂರ್‌, ರಾಜೇಶ್‌ ನಾಯ್ಕ್‌ ಯು., ಉಮಾನಾಥ ಎ. ಕೋಟ್ಯಾನ್‌, ಇವರುಗಳು - ದಕ್ಷಿಣ ಕನ್ನಡ ಜಿಲ್ಲೆಯ ವೆನ್‌ಲಾಕ್‌ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವುದು ಹಾಗೂ ಮಂಗಳೂರು ಜಿಲ್ಲಾ ಸರ್ಕಾರಿ ಲೇಡಿಗೊಷನ್‌ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. 31) ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರದ ಹಾಗೂ ಉಡುಪಿ ಜಿಲ್ಲೆಯ ಪ್ರವೇಶ ದ್ವಾರದ ಹೆಜಮಾಡಿ ಪ್ರದೇಶದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜಂಟಿ ಯೋಜನೆಯಡಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಮೀನುಗಾರಿಕಾ ಬಂದರನ್ನು ಆದಷ್ಟು ಜರೂರು ಪ್ರಾರಂಭ ಮಾಡಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವರ ಗಮನ ಸೆಳೆಯುವುದು. 32) ಶ್ರೀ ಬಸವರಾಜ ಬಿ. ಮತ್ತಿಮೂಡ ಅವರು - ಕಲ್ಬುರ್ಗಿ, ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಶಹಾಬಾದ್‌ನಲ್ಲಿರುವ ಜಿ.ಇ. ಪವರ್‌ ಇಂಡಿಯಾ ಲಿಮಿಟೆಡ್‌ ಕಾರ್ಯಾನೆಯನ್ನು ಮುಚ್ಚುವ ಮೂಲಕ ಅಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಒತ್ತಾಯಪೂರ್ವಕವಾಗಿ ನಿವೃತ್ತಿ ನೀಡುತ್ತಿರುವುದರಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರ ಗಮನ ಸೆಳೆಯುವುದು. 33) ಶ್ರೀ ಉಮೇಶ ವಿ. ಕತ್ತಿ ಅವರು - ಸಕ್ಕರೆ ಕಾರ್ಪಾನೆಗಳಲ್ಲಿ ಉತ್ಪಾದಿಸುವ ವಿದ್ಯುತ್‌ನ್ನು ಸರ್ಕಾರವು ಮೇ-2018 ರಿಂದ ಕಡಿಮೆ ದರದಲ್ಲಿ ಖರೀದಿಸುತ್ತಿರುವುದರಿಂದ ಕಾರ್ಯಾನೆಗಳು ಹಾಗೂ ರೈತರು ಆರ್ಥಿಕ ತೊಂದರೆ ಅನುಭವಿಸುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 9. ಅರ್ಧ ಗಂಟೆ ಕಾಲಾವಧಿ ಚರ್ಚೆ 1) ಶ್ರೀ ಬೋಪಯ್ಯ ಕೆ.ಜಿ. ಇವರು “ಸಾಲ ಮನ್ನಾ ಯೋಜನೆ” ಕುರಿತು ದಿನಾಂಕ: 12.12.2018 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 35(1354ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 2) ಶ್ರೀ ಈ. ತುಕಾರಾಂ ಇವರು - ಚಿತ್ರದುರ್ಗ, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ 2011ರಿಂದ 2018ರವರೆಗೆ ಕ್ರೋಢೀಕರಿಸಿರುವ ಒಟ್ಟು ಎಸ್‌.ಪಿ.ವಿ. (ಕೆ.ಎಂ.ಎ.ಆರ್‌.ಸಿ.) ಮೊತ್ತದ ವಿವರಗಳ ಬಗ್ಗೆ ಹಾಗೂ ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನ ಸಮಿತಿಯ ವತಿಯಿಂದ ಗಣಿ ಬಾಧಿತ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಅರ್ಧ ಗಂಟಿ ಕಾಲ ಚರ್ಚಿಸುವುದು. ಎತ ಗೊ 3) 4) ೨) 6) 7) 8) 9) -: 33 ;- ಶ್ರೀ ಎ.ಎಸ್‌. ಜಯರಾಮ್‌ (ಮಸಾಲಾ ಜಯರಾಮ್‌) ಇವರು - ತುರುವೇಕೆರೆ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಹೊಸ ವಿದೇಶಿ ಕಳೆ (ಆಂಬ್ರೋಸಿಯ ಪ್ಲಿಲೋಸ್ಟೇಕಿಯ) ಹರಡಿರುವುದರಿಂದ ಅಲ್ಲಿನ ಕೃಷಿ / ತೋಟಗಾರಿಕೆ ಬೆಳೆಗಳು ನಾಶವಾಗುತ್ತಿದ್ದು ರೈತರು ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ವಿಷಯಕ್ಕೆ ಸಂಬಂಧಪಟ್ಟಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎಸ್‌.ಎ.ರಾಮದಾಸ್‌ ಇವರು “ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದ ಅನುಷ್ಠಾನ” ಕುರಿತು ದಿನಾಂಕ: 13.12.2018 ರಂದು ಸದನದಲ್ಲಿ ಉತ್ತರಿಸುವ 4ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 60(941ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀಮತಿ ಅನಿತಾ ಕುಮಾರಸ್ವಾಮಿ, ಶ್ರೀ ಎ. ಮಂಜುನಾಥ್‌, ಡಾ: ಹೆಚ್‌.ಡಿ. ರಂಗನಾಥ್‌ ಮತ್ತು ಶ್ರೀ ಸಿ.ಎನ್‌. ಬಾಲಕೃಷ್ಣ, ಇವರುಗಳು ರಾಮನಗರ, ಬೆ೦ಗಳೂರು ಗ್ರಾಮಾ೦ತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ರೇಷ್ಮೆ ಮತ್ತು ಮಾವು ಬೆಳೆಗೆ ಸೂಕ್ತ ಬೆಲೆ ಸಿಗದೇ ರೈತರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಆನಂದ ಈ ಚಂದ್ರಶೇಖರ ಮಾಮನಿ ಹಾಗೂ ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಇವರುಗಳು - ವಿಜಯಪುರ ಜಿಲ್ಲೆಯ ಇಂಡಿ, ನಾಗಠಾಣ ಮತ್ತು ಬಬಲೇಶ್ವರ ಮತಕ್ಷೇತದ ನೀರಾವರಿ ವಂಚಿತ 61 ಹಳ್ಳಿಗಳು ಶಾಶ್ವತ ಬರಗಾಲಕ್ಕೆ ತುತ್ತಾಗಿರುವುದರಿಂದ ಮುಳವಾಡ ಏತ ನೀರಾವರಿ 3ನೇ ಹಂತದಲ್ಲಿ ಲಭ್ಯವಿರುವ ನೀರನ್ನು ಬಳಸಿಕೊಂಡು ಶ್ರೀ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಪ್ರತಾಪಗೌಡ ಪಾಟೀಲ್‌, ಶ್ರೀ ರಾಜಾ ವೆಂಕಟಪ್ಪ ನಾಯಕ, ಶ್ರೀ ಬಸವನಗೌಡ ದದ್ದಲ್‌ ಹಾಗೂ ಡಾ. ಎಸ್‌. ಶಿವರಾಜ್‌ ಪಾಟೀಲ್‌ ಇವರುಗಳು - ತುಂಗಭದ್ರಾ ಜಲಾಶಯದ ಜ್ವಲಂತ ಸಮಸ್ಯೆಗಳು ಹಾಗೂ ಜಲಾಶಯದಲ್ಲಿನ ನೀರನ್ನು ಕಾಲುವೆಗಳಿಗೆ ನೀರು ಸರಬರಾಜು ಮಾಡುವುದರಲ್ಲಿನ ನಿರ್ಲಕ್ಷ್ಯದಿ೦ದಾಗಿ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಎರಡನೇ ಬೇಸಿಗೆ ಬೆಳೆಗೆ ನೀರಿನ ಕೊರತೆ ಉಂಟಾಗುತ್ತಿರುವ ಬಗ್ಗೆ ಅರ್ಧ ಗಂಟಿ ಕಾಲ ಚರ್ಚಿಸುವುದು. ಶ್ರೀ ಗೂಳಿಹಟ್ಟಿಡಿ.ಶೇಖರ್‌, ಶ್ರೀ ಎಂ. ಚಂದ್ರಪ್ಪ ಶ್ರೀ ಜಿ.ಹೆಚ್‌. ತಿಪ್ಪಾರೆಡ್ಡಿ ಮತ್ತು ಶ್ರೀಮತಿ ಕೆ. ಪೂರ್ಣಿಮಾ ಇವರುಗಳು - ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಮತ್ತಿತರ ತಾಲ್ಲೂಕುಗಳು ತೀವ್ರ ಬರಗಾಲದಿಂದ ತತ್ತರಿಸಿದ್ದು ಅಪ್ಪರ್‌ಭದ್ರ ಯೋಜನೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಅಭಯ ಪಾಟೀಲ್‌ ಇವರು - ಬೆಳಗಾವಿ ನಗರದಲ್ಲಿ ಮಹಾನಗರ ಪಾಲಿಕೆಯು ಅಸ್ತಿತ್ವಕ್ಕೆ ಬಂದು ಹಲವು ವರ್ಷಗಳು ಕಳೆದಿದ್ದರೂ ನಗರವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಜಾ 3 - 12 :- 10) ಶ್ರೀ ಬಸನಗೌಡ ದದ್ದಲ ಇವರು - ರಾಯಚೂರು ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ದದ್ದಲ, ಕಟಕನೂರು, ಬೈಲ ಮರ್ಚಡ್‌ ಮತ್ತು ಕಾತರಿಕಿ ಏತ. ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. 11) ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಇವರು “ಆಲಮಟ್ಟಿ ಜಲಾಶಯದ ಮಟ್ಟವನ್ನು ಎತ್ತರಿಸುವುದು” ಎಂಬ ವಿಷಯದ ಕುರಿತು ದಿನಾಂಕ; 13.12.2018 ರಂದು ಸದನದಲ್ಲಿ ಉತ್ತರಿಸುವ 4ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ:51(984)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 10. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಶ್ರೀ ಅಭಯ್‌ ಪಾಟೀಲ್‌ ಅವರು ಈ ಕೆಳಕಂಡ ನಿರ್ಣಯಗಳನ್ನು ಮಂಡಿಸುವುದು: 1) 2) “ ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ಪರಿಸರದಲ್ಲಿ ಹಲವಾರು ಶೈಕ್ಷಣಿಕ ವಿದ್ಯಾ ಸಂಸ್ಥೆಗಳು ಇದ್ದು, ಇಲ್ಲಿ ಹೆಚ್ಚು ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗಿದ್ದು, ಉದ್ಯೋಗವನ್ನು ಅರಸಿ ಇತರ ರಾಜ್ಯಗಳಿಗೆ ವಲಸೆ ಹೋಗುತ್ತಿರುವುದನ್ನು ತಪ್ಪಿಸಲು ಹಾಗೂ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಬೆಳಗಾವಿಯಲ್ಲಿ ಒಂದು ಬೃಹತ್‌ ಪ್ರಮಾಣದ ಐಟಿ ಪಾರ್ಕ್‌ನ್ನು ಸ್ಥಾಪಿಸುವುದು ಅವಶ್ಯಕವಾಗಿದ್ದು, ರಾಷ್ಟೀಯ ಹೆದ್ದಾರಿ ಸಂಖ್ಯೆ:4 ಕೈ ಹೊಂದಿಕೊಂಡಿರುವ ಬೆಳಗಾವಿ ಗ್ರಾಮದ ಸರ್ವೇ ನಂ.1304 ರಿಂದ 1349 ರವರೆಗೆ ಇರುವ ಸುಮಾರು 744 ಎಕರೆ 34 ಗುಂಟೆಯಷ್ಟು ಜಮೀನು ರಾಜ್ಯ ಸರ್ಕಾರಕ್ಕೆ ಸೇರಿದ್ದು, ಈ ಸ್ಥಳದಲ್ಲಿ ಬೃಹತ್‌ ಪ್ರಮಾಣದ ಐಟಿ ಪಾರ್ಕ್‌ನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಈ ಸದನವು ಒತ್ತಾಯಿಸುತ್ತದೆ.” “ನಮ್ಮ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿರುವ ಗಣ್ಯ ವ್ಯಕ್ತಿಗಳ ಹಾಗೂ ಅವರ ರ್‌ೂ ಐತಿಹಾಸಿಕ ಸ್ಮಾರಕಗಳನ್ನು ನಿರ್ಮಿಸುವ ಮುಖಾಂತರ ಇಂದಿನ ಯುವ ಪೀಳಿಗೆಗೆ ಅದನ್ನು ಪರಿಚಯಿಸುವುದು ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಳ್ಳುವುದು ಈ ಸಂದರ್ಭದಲ್ಲಿ ಅತ್ಯಂತ ಅವಶ್ಯಕವಾಗಿರುತ್ತದೆ. ಆದ್ದರಿಂದ ಈ ವೀರಯೋಧರುಗಳ ಜೀವನ ಚರಿತ್ರೆಗಳನ್ನು ಮಾದರಿ ರೂಪದಲ್ಲಿ ಸ್ಥಾಪಿಸುವ, ವಿಜ್ಞಾನಿಗಳ ಮತ್ತು ಸ್ವತಂತ್ರ ಭಾರತಕ್ಕೆ ಹೋರಾಡಿದ ಮಹಾನ್‌ ವ್ಯಕ್ತಿಗಳ ಜನ್ಮಸ್ಥಳ, ಕರ್ಮಭೂಮಿ, ಜೀವನ ಚರಿತ್ರೆ ಹಾಗೂ ಸ್ಮಾರಕಗಳ ಪ್ರತಿರೂಪತೆಯ ಪಳೆಯುಳಿಕೆಗಳನ್ನು ಒಂದೇ ಪರಿಸರದಲ್ಲಿ ಸ್ಥಾಪಿಸುವುದರಿಂದ ಇಂದಿನ ಯುವಕರಲ್ಲಿ ದೇಶಾಭಿಮಾನವನ್ನು ಹೆಚ್ಚಿಸುವುದರ ಜೊತೆಗೆ ಉತ್ತರ ಕರ್ನಾಟಕದ ಭಾಗದಲ್ಲಿ ಬೆಳಗಾವಿಯನ್ನು ಮಾದರಿ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಅವಕಾಶವಾಗುವುದರಿಂದ ಬೆಳಗಾವಿ ತಾಲ್ಲೂಕಿನ ಮಚ್ಚೆ ಗ್ರಾಮದ ಸರ್ವೇ ನಂ.559, 560, 561 ಹಾಗೂ 583ರಲ್ಲಿರುವ ಸುಮಾರು 317 ಎಕರೆ ಸರ್ಕಾರಿ ಜಮೀನಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಂಯುಕ್ತ ಅನುದಾನದಲ್ಲಿ ಐತಿಹಾಸಿಕ ಸ್ಮಾರಕಗಳ ಮಾದರಿಗಳನ್ನು (ರಿಫ್ಲಿಕಾಗಳನ್ನು) ನಿರ್ಮಿಸಬೇಕೆಂದು ಈ ಸದನವು ಒತ್ತಾಯಿಸುತ್ತದೆ.” ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. (0:1 /kla.kar.nic.in/assemblv/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) kh ಎರಡನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 21ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 11.00 ಗಂಟೆಗೆ) (ಐಟಂ 3(11) ರ ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) 1. ಶಾಸನ ರಚನೆ 111. ವಿಧೇಯಕವನ್ನು ಪುನರ್‌ ಪರ್ಯಾಲೋಚಿಸುವುದು ಹಾಗೂ ಅಂಗೀಕರಿಸುವುದು 1. ಶ್ರೀ ಜಿ.ಟಿ. ದೇವೇಗೌಡ (ಮಾನ್ಯ ಉನ್ನತ ಶಿಕ್ಷಣ ಸಚಿವರು) ಅವರು:- ಅ) ಕರ್ನಾಟಕ ವಿಧಾನ ಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊ೦ದಿಗೆ ಅಂಗೀಕಾರವಾದ ರೂಪದಲ್ಲಿರುವ 2018ನೇ ಸಾಲಿನ ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆ೦ಗಳೂರು (ತಿದ್ದುಪಡಿ) ವಿಧೇಯಕವನ್ನು ಪುನರ್‌ ದ ಸೂಚಿಸುವುದು. ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆ೦ದು ಸೂಚಿಸುವುದು. ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 21ನೇ ಡಿಸೆಂಬರ್‌, 2018 (ಸಮಯ: ಬೆಳಿಗ್ಗೆ 11.09 ಗಂಟೆಗೆ) 1. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಬಿ.ಎಸ್‌.ಯಡಿಯೂರಪ್ಪ, ಗೋವಿಂದ.ಎಂ.ಕಾರಜೋಳ, ಜಗದೀಶ್‌ ಶೆಟ್ಟರ್‌ ಮತ್ತಿತರರು - ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರಗಾಲದಿಂದ ರೈತರು ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. | 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು | ಕಾರ್ಯದರ್ಶಿಯವರು:- ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2018ನೇ ಸಾಲಿನ ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು (ತಿದ್ದುಪಡಿ) ವಿಧೇಯಕವನ್ನು ಸಭೆಯ ಮುಂದಿಡುವುದು. I. ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಕೃಷ್ಣಬೈರೇಗೌಡ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ..2/.. ೬: 2 :- 2. ಶ್ರೀ ಡಿ.ಕೆ. ಶಿವಕುಮಾರ್‌ (ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು) ಅವರು:- ಅ) 2018ನೇ ಸಾಲಿನ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಸಿವಿಲ್‌ ಸೇವೆಗಳ (ನೇಮಕಾತಿಯ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆಯ ಕಾರ್ಯವಿಧಾನ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಕೃಷ್ಣಬೈರೇಗೌಡ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು) ಅವರು:- ಅ) 2018ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತಿ. ಶ್ರೀ ಡಿ.ಕೆ. ಶಿವಕುಮಾರ್‌ (ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು) ಅವರು:- ಅ) 2018ನೇ ಸಾಲಿನ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಕ್‌ 4. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹತ್ತನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹತ್ತನೇ ಪಟ್ಟಿ ತೆ 1) 2) 3) 4) ೨) 6) -: ತಿ ;- 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಬಿ.ಎಸ್‌.ಯಡಿಯೂರಪ್ಪ, ಗೋವಿಂದ.ಎಂ.ಕಾರಜೋಳ, ಜಗದೀಶ್‌ ಶೆಟ್ಟರ್‌, ಕೆ.ಎಸ್‌. ಈಶ್ವರಪ್ಪ, ಸಿದ್ದು ಸವದಿ, ಬಸವರಾಜ ಬೊಮ್ಮಾಯಿ ಎ.ಎಸ್‌. ಪಾಟೀಲ್‌ ನಡಹಳ್ಳಿ ಹಾಗೂ ಮತ್ತಿತರರು - ಪ್ರಾದೇಶಿಕ ತಾರತಮ್ಯದಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ತೀವ್ರ ಹಿನ್ನಡೆ ಆಗುತ್ತಿದೆ ಹಾಗೂ ಈ ಭಾಗದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ ತೋರಲಾಗುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ. ಶ್ರೀಯುತರುಗಳಾದ ಹೆಚ್‌. ಹಾಲಪ್ಪ, ಎಂ.ಪಿ. ಕುಮಾರಸ್ವಾಮಿ, ಕೆ. ರಘುಪತಿ ಭಟ್‌, ವಿ. ಸುನೀಲ್‌ ಕುಮಾರ್‌, ಡಿ. ವೇದವ್ಯಾಸ ಕಾಮತ್‌, ಎಸ್‌. ಅಂಗಾರ, ಲಾಲಾಜಿ ಆರ್‌. ಮೆಂಡನ್‌, ಎಂ.ಪಿ. ಅಪ್ಪಚ್ಚ ರಂಜನ್‌, ಅರಗ ಜ್ಞಾನೇಂದ್ರ ಮತ್ತು ಇತರರು - ಪಶ್ಚಿಮ ಘಟ್ಟದ ಮಲೆನಾಡಿನ ಕೆಲವು ತಾಲ್ಲೂಕುಗಳಲ್ಲಿ ಮನೆ ನಿರ್ಮಾಣ / ದುರಸ್ಥಿ, ರಸ್ತೆಗಳ ನಿರ್ಮಾಣ, ಕುಡಿಯವ ನೀರು ಪೂರೈಕೆಗೆ ಪೈಪ್‌ ೈನ್‌ ಅಳವಡಿಕೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅರಣ್ಯ ಕಾಯ್ದೆಯಿಂದ ಅಡ್ಡಿ ಉಂಟಾಗುತ್ತಿರುವ ಬಗ್ಗೆ ಚರ್ಜಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಗೋವಿಂದ.ಎಂ.ಕಾರಜೋಳ, ಎಂ.ಪಿ.ರೇಣುಕಾಚಾರ್ಯ ಮತ್ತು ಕಳಕಪ್ಪ ಗುರುಶಾಂತಪ್ಪ ಬಂಡಿ ಇವರುಗಳು - ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ತಾಲ್ಲೂಕುಗಳಲ್ಲಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಸಂಬಂಧ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಸ್‌.ಈಶ್ವರಪ್ಪ, ಶ್ರೀ ವಿ.ಸುನೀಲ್‌ ಕುಮಾರ್‌ ಹಾಗೂ ಹೆಚ್‌.ಹಾಲಪ್ಪ ಇವರುಗಳು - ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಿರುವ ವರದಿಯನ್ನು ಸರ್ಕಾರವು ಬಿಡುಗಡೆ ಮಾಡದಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಆಚಾರ್‌ ಹಾಲಪ್ಪ ಬಸಪ್ಪ, ಅಮರೇಗೌಡ ಬಯ್ಯಾಪುರ, ಪರಣ್ಣ ಈಶ್ನರಪ್ಪ ಮುನವಳ್ಳಿ, ಕೆ. ರಾಘವೇಂದ್ರ ಬಸವರಾಜ ಹಿಟ್ನಾಳ್‌, ಬಸವರಾಜ ದಢೇಸುಗೂರ್‌ ಹಾಗೂ ಮತ್ತಿತರರು - ಕೃಷ್ಣಾ ಮೇಲ್ಪ್ಬಂಡೆ ಯೋಜನೆ ಹಂತ-3ರ ಕೊಪ್ಪಳ ಏತ ನೀರಾವರಿ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ನರಸಿಂಹ ನಾಯಕ (ರಾಜುಗೌಡ), ಎಸ್‌.ವಿ. ರಾಮಚಂದ್ರ ಮತ್ತು ಸಿದ್ದು ಕೆ. ಸವದಿ ಇವರುಗಳು - ರಾಜ್ಯದಲ್ಲಿ ಪರಿಶಿಷ್ಟ ಪಂಗಡದವರಿಗೆ ಉನ್ನತ ಶಿಕ್ಷಣ ಮತ್ತು ಸಾರ್ವಜನಿಕ ಉದ್ಯೋಗಗಳಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 3ರ ಮೀಸಲಾತಿಯನ್ನು ಶೇಕಡ 7ಕ್ಕೆ ಹೆಚ್ಚಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ನ ಟೆ 4 7) ಶ್ರೀಯುತರುಗಳಾದ ಕೆ.ಜಿ. ಬೋಪಯ್ಯ ಮತ್ತು ಎಂ.ಪಿ. ಅಪ್ಪಚ್ಚು (ರಂಜನ್‌) ಇವರುಗಳು - ಜೂನ್‌ ಮತ್ತು ಆಗಸ್ಟ್‌ ತಿಂಗಳಿನಲ್ಲಿ ಉಂಟಾದ ಅತಿವೃಷ್ಟಿಯಿ೦ದ ಹಾನಿಗೊಳಗಾಗಿರುವ ಕೊಡಗು ಜಿಲ್ಲೆಯ ಪುನರ್‌ ನಿರ್ಮಾಣಕ್ಕೆ ವಿಶೇಷ ಪ್ಯಾಕೇಜ್‌ ಘೋಷಿಸುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 8) ಶ್ರೀಯುತರುಗಳಾದ ಎಂ.ಪಿ.ಕುಮಾರಸ್ವಾಮಿ, ಪಿ.ರಾಜೀವ್‌, ಎಸ್‌.ರಘು, ಎಸ್‌.ವಿ. ರಾಮಚಂದ್ರ, ಎಂ.ಚಂದ್ರಪ್ಪ, ನೆಹರು ಓಲೇಕಾರ್‌, ಬಸವರಾಜ್‌ ಮತ್ತಿಮೂಡ್‌, ಬಿ.ಹರ್ಷವರ್ಧನ, ಹೆಚ್‌.ನಾಗೇಶ್‌ ಹಾಗೂ ಮತ್ತಿತರರು - ಬಡ್ತಿ ಹಾಗೂ ಜೇಷ್ಠತೆ ಸಂರಕ್ಷಣೆ ಕಾಯ್ದೆ 2017ರ ಅನುಷ್ಠಾನಕ್ಕೆ ಇರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 9) ಶ್ರೀಯುತರುಗಳಾದ ಎಸ್‌. ಸುರೇಶ್‌ ಕುಮಾರ್‌, ಜೆ.ಸಿ. ಮಾಧುಸ್ವಾಮಿ ಮತ್ತು ಬಿ.ಸಿ. ನಾಗೇಶ್‌ ಇವರುಗಳು - ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಪರೀಕ್ಷೆ ನಡೆದು 2-3 ವರ್ಷಗಳಾದರೂ ಅಂತಿಮ ಫಲಿತಾಂಶ ಪ್ರಕಟವಾಗದೇ ಇರುವುದು ಹಾಗೂ ನೇಮಕಾತಿ ಆದೇಶ ಹೊರಡಿಸದೇ ಇರುವುದು ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯವೈಖರಿ ಕುರಿತಂತೆ ಚರ್ಚೆಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 1) ಶ್ರೀ ಎ.ಟಿ.ರಾಮಸ್ಥಾಮಿ ರವರು ಬೆಂಗಳೂರು ದಕ್ಷಿಣ ತಾಲ್ಲೂಕಿನ ಬಿ.ಎಂ.ಕಾವಲು ಗ್ರಾಮದ ಸರ್ವೆ ನಂ.137ರಲ್ಲಿರುವ 310 ಎಕರೆ 18 ಗುಂಟೆ ಸರ್ಕಾರಿ ಜಾಗವನ್ನು ಅಕ್ರಮವಾಗಿ ಶ್ರೀ ಹರಿ ಖೋಡೆ ಕುಟುಂಬಕ್ಕೆ ಪರಭಾರೆಯಾಗುತ್ತಿರುವ ಕುರಿತು ದಿನಾಂಕ: 13.12.2018 ರಂದು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಚಾರದ ಬಗ್ಗೆ ವಿಶೇಷ ಚರ್ಚೆ. 2) ಶ್ರೀ ಎಸ್‌.ಎ.ರಾಮದಾಸ್‌, ಎಸ್‌.ಸುರೇಶ್‌ ಕುಮಾರ್‌ ಮತ್ತು ಸಿ.ಟಿ.ರವಿ ರವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪ್ರವೇಶಾತಿ ಪಡೆದು ಪರೀಕ್ಷೆ ತೆಗೆದುಕೊಂಡರೂ ಅಂಕ ಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ ನೀಡದೇ ಇರುವ ವಿಚಾರದ ಬಗ್ಗೆ ವಿಶೇಷ ಚರ್ಚೆ. 3) ಶ್ರೀ ಸಿ.ಟಿ. ರವಿ, ಶ್ರೀ ಎಸ್‌. ಸುರೇಶ್‌ ಕುಮಾರ್‌, ಶ್ರೀ ಕೆ.ಜಿ. ಬೋಪಯ್ಯ, ಶ್ರೀ ಜೆ.ಸಿ. ಮಾಧುಸ್ವಾಮಿ, ಮತ್ತು ಶ್ರೀ ಅರಗ ಜ್ಞಾನೇಂದ್ರ ಇವರುಗಳು ಆಂಬಿಡೆಂಟ್‌ ಪ್ರಕರಣದಲ್ಲಿ ವಂಚನೆಗೊಳಗಾದವರಿಗೆ ನ್ಯಾಯ ಒದಗಿಸುವುದು ಹಾಗೂ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಬಗ್ಗೆ ವಿಶೇಷ ಚರ್ಚೆ. ee 5/ 2) 3) 4) ೨) 6) 7) ಇ: 5;- 7. ಗಮನ ಸೆಳೆಯುವ ಸೂಚನೆಗಳು ಶ್ರೀ ಕೆ. ರಘುಪತಿ ಭಟ್‌ ಅವರು - ಉಡುಪಿ ನಗರ ಸಭೆಯ ಚುನಾಯಿತ ನಗರ ಸಭಾ ಸದಸ್ಯರ ಸಭೆಯನ್ನು ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲು ಜಿಲ್ಲಾಧಿಕಾರಿಯವರು ಅವಕಾಶ ನೀಡದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಡಾ. ಮಾಸ್ತಿ ವೆಂಕಟೇಶ್‌ ಅಯ್ಯಂಗಾರ್‌ ರವರ ಸ್ಮಾರಕ ಮತ್ತು ಅಧ್ಯಯನ ಪೀಠ ಸ್ಥಾಪನೆ ಕುರಿತಂತೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಡಾ. ಶಾಮನೂರು ಶಿವಶಂಕರಪ್ಪ ಅವರು - ದಾವಣಗೆರೆ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಐ.ಆರ್‌.ಬಿ. ಅಥವಾ ಕೆ.ಎಸ್‌.ಆರ್‌.ಪಿ. 13ನೇ ಬೆಟಾಲಿಯನ್‌ ಅನ್ನು ತುರ್ತಾಗಿ ಸೃಜನೆ ಮಾಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ವಿ.ಸುನೀಲ್‌ ಕುಮಾರ್‌ ಅವರು - ಕಾರ್ಕಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಸಿ.ಆರ್‌.ಎಫ್‌. ಯೋಜನೆಯಡಿ ಕಾಮಗಾರಿಗಳನ್ನು ಗುತ್ತಿಗೆ ಪಡೆದ ಸಂಸ್ಥೆಯವರು ಕೆಲವು ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಿರುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆಜಿ. ಬೋಪಯ್ಯ ಅವರು - ಕೊಡಗು ಜಿಲ್ಲೆಯಲ್ಲಿ ಭೂ ಪರಿವರ್ತನೆಯನ್ನು ನಿಲ್ಲಿಸಿರುವುದರಿಂದ ಅಲ್ಲಿನ ನಗರ ಮತ್ತು ಗ್ರಾಮಾಂತರ ಪ್ರದೇಶದ ಜನರು ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌.ನಾಗೇಂದ್ರ ಅವರು - ಮೈಸೂರು ನಗರದಲ್ಲಿರುವ ಕೃಷ್ಣರಾಜ ಆಸ್ಪತ್ರೆಗೆ ಬರುವ ರೋಗಿಗಳು ಹೆಚ್ಚಾಗಿದ್ದರೂ ವಾರ್ಡ್‌ಗಳು / ಬೆಡ್‌ಗಳ ಕೊರತೆ ಕಂಡುಬರುತ್ತಿರುವುದರಿಂದ ಆ ಆಸ್ಪತ್ರೆಯನ್ನು ಮೇಲ್ದರ್ಜೇಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು - ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ವಿಚಾರದ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. #6] « 8) 9) 10 ಸ ಗೆ 11) 12 ಸಜಾ 13) -:6:- ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀ ಪಿ.ರಾಜೀವ್‌ ಮತ್ತು ಶ್ರೀ ಗೂಳಿಹಟ್ಟಿ.ಡಿ.ಶೇಖರ್‌ ಇವರುಗಳು - ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಪ್ರತ್ಯೇಕ ನೇಮಕಾತಿಯಿಂದಾಗಿ ರಿಜರ್ವ್‌ ಮತ್ತು ಸಿವಿಲ್‌ ಎಂಬ ತಾರತಮ್ಯ ಹೆಚ್ಚಾಗುತ್ತಿರುವುದರಿಂದ ರಿಜರ್ವ್‌ ವಿಭಾಗದ ಅಧಿಕಾರಿ / ಸಿಬ್ಬಂದಿ ವರ್ಗದವರಿಗೆ ಅಂತರಿಕ ವರ್ಗಾವಣೆಗೆ ಅವಕಾಶ ಮಾಡಿಕೊಡುವ ಮೂಲಕ ರಿಜರ್ವ್‌ ಮತ್ತು ಸಿವಿಲ್‌ ಎಂಬ ತಾರತಮ್ಯವನ್ನು ಹೋಗಲಾಡಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಎ.ಎಸ್‌.ಜಯರಾಮ್‌ ಅವರು - ತುರುವೇಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಬೆಂಗಳೂರು ವಿದ್ಯುತ್‌ ಕಂಪನಿ (ಬೆಸ್ಕಾಂ) ವತಿಯಿಂದ ಹೊಸದಾಗಿ ಪರಿವರ್ತಕಗಳ ರಿಪೇರಿ ಕೇಂದ್ರವನ್ನು ಸ್ಥಾಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಸಿದ್ದುಕೆ.ಸವದಿ ಅವರು - ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಡಿಯಲ್ಲಿ ನೇಯ್ಗೆ ಮಾಡುವ ನೇಕಾರರುಗಳಿಗೆ ನೂಲಿನ ಸರಬರಾಜು ಇಲ್ಲದೇ ಇರುವುದು, ನೇಕಾರರಿಗೆ ಪ್ರೋತ್ಸಾಹಧನ ನೀಡುವುದನ್ನು ನಿಲ್ಲಿಸಿರುವುದು ಹಾಗೂ ನೇಕಾರರ ಸಾಲ ಮನ್ನಾ ಮಾಡುವುದು ಮುಂತಾದ ವಿಚಾರಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಕೆ.ಮಾಡಾಳು ವಿರೂಪಾಕ್ಷಪ್ಪ ಮತ್ತು ಶ್ರೀ ಹೆಚ್‌.ಕೆ.ಕುಮಾರಸ್ವಾಮಿ ಅವರುಗಳು - ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಕಸಬಾ ಹೋಬಳಿ ಮತ್ತು ಉಬ್ರಾಣಿ ಹೋಬಳಿಯಲ್ಲಿ ಹಾಗೂ ಹಾಸನ ಜಿಲ್ಲೆ ಆಲೂರು ಮತ್ತು ಸಕಲೇಶಪುರ ತಾಲ್ಲೂಕುಗಳಲ್ಲಿ ಕಾಡಾನೆಗಳ ಹಾವಳಿಯಿಂದ ರೈತರು ತೊಂದರೆಗೊಳಗಾಗಿರುವ ಬಗ್ಗೆ ಮತ್ತು ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಕೈಗೊಂಡ ಕ್ರಮಗಳು ಹಾಗೂ ಬೆಳೆ ಪರಿಹಾರ ಹೆಚ್ಚಿಸುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ್‌ ಅವರು - 1998 ಮತ್ತು 1999ರಲ್ಲಿ ಗ್ರಾಮೀಣ ಕೃಪಾಂಕದಡಿಯಲ್ಲಿ ನೇಮಕಾತಿ ಹೊಂದಿ ಸರ್ವೋಚ್ಛ ನ್ಯಾಯಾಲಯದ ತೀರ್ಪಿನನ್ವಯ ವಜಾಗೊಂಡು ನಂತರ ವಿಶೇಷ ನೇಮಕಾತಿಯಡಿಯಲ್ಲಿ ಪುನರ್‌ನೇಮಕಗೊಂಡು ಬೆಳಗಾವಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರುಗಳಿಗೆ ಸೇವಾ ಸವಲತ್ತುಗಳನ್ನು ನೀಡುವಲ್ಲಿ ತಾರತಮ್ಯ ಉಂಟಾಗಿರುವ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಎಸ್‌.ಎ. ರಾಮದಾಸ್‌ ಅವರು - ಕೆ.ಆರ್‌.ಎಸ್‌. ಉದ್ಯಾನವನವನ್ನು ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವುದರಿಂದ ಜಮೀನನ್ನು ಕಳೆದುಕೊಳ್ಳುವ ರೈತರು ಆಕ್ರೋಶಗೊಂಡಿರುವುದಲ್ಲದೇ ಕೆ.ಆರ್‌.ಎಸ್‌. ಅಣೆಕಟ್ಟಿಗೂ ಅಪಾಯ ಉಂಟಾಗುವ ಸಂಭವವಿರುವ ವಿಚಾರದ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. Py 4 ಇ ೫:- 14) ಡಾ: ಯತೀಂದ್ರ ಸಿದ್ಧರಾಮಯ್ಯ ಅವರು - ರಾಜ್ಯದಲ್ಲಿ ಮುಜರಾಯಿ ಮತ್ತು ಮುಜರಾಯೇತರ ದೇವಸ್ಥಾನಗಳ ನಿರ್ಮಾಣ ಮತ್ತು ದುರಸ್ತಿಗೆ ಸರ್ಕಾರವು ನೀಡುತ್ತಿರುವ ಹಣ ಸಾಲದೇ ಇರುವುದರಿಂದ ಅದನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವರ ಗಮನ ಸೆಳೆಯುವುದು. 15) ಶ್ರೀ ಎಂ.ಪಿ. ಕುಮಾರಸ್ಟಾಮಿ ಅವರು - ಅಂಕೋಲ-ಹುಬ್ಬಳ್ಳಿ ರೈಲು ಮಾರ್ಗದ ನಿರ್ಮಾಣಕ್ಕೆ ಅರಣ್ಯ ಪ್ರದೇಶದ ನಾಶವನ್ನು ತಪ್ಪಿಸಲು ಕುದುರೆಮುಖ ಗಣಿ ಪ್ರದೇಶವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಪ್ರಸ್ತಾಪಿಸಿರುವುದರಿ೦ದ, ಕಳಸಾ ಮತ್ತು ಇತರೆ ಕ್ಷೇತ್ರಗಳ ನಿರಾಶ್ರಿತ ರೈತರು ಮತ್ತು ನಿವಾಸಿಗಳಿಗೆ ಆಶ್ರಯವನ್ನು ಕಲ್ಪಿಸುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. 16) ಶ್ರೀ ಬಿ. ಹರ್ಷವರ್ಧನ್‌ ಅವರು - ನ೦ಜನಗೂಡು ತಾಲ್ಲೂಕಿನಲ್ಲಿ ಮಕ್ಕಳಿಗೆ, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ವಿತರಿಸಲಾಗುತ್ತಿರುವ ಆಹಾರದಲ್ಲಿ ಅವ್ಯವಹಾರ ನಡೆಯುತ್ತಿರುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ, ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. 17) ಶ್ರೀಮತಿ ಕೆ. ಪೂರ್ಣಿಮಾ ಅವರು - ಖಾನಾಪುರ ತಾಲ್ಲೂಕಿನಲ್ಲಿ ಹೆಚ್ಚಾಗಿ ವಾಸಿಸುತ್ತಿರುವ ಹಣಬರ / ಯಾದವ ಸಮುದಾಯದ ಜನರ ಶಾಲಾ ದಾಖಲಾತಿಗಳಲ್ಲಿ ಹಣಬರ ಎಂದು ನಮೂದಿಸುವ ಬದಲಾಗಿ ಮರಾಠ ಎಂದು ನಮೂದಿಸುತ್ತಿರುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. 18) ಶ್ರೀ ಎಂ.ವಿ. ವೀರಭದ್ರಯ್ಯ ಅವರು - ಮಧುಗಿರಿ ಉಪ ವಿಭಾಗದ 4೫7೦ ಕಛೇರಿ ವ್ಯಾಪ್ತಿಗೆ ಬರುತ್ತಿದ್ದ ಶಿರಾ ತಾಲ್ಲೂಕನ್ನು ತುಮಕೂರು ೩870 ಕಛೇರಿ ವ್ಯಾಪ್ತಿಗೆ ಸೇರಿಸಿರುವುದನ್ನು ರದ್ದುಪಡಿಸಿ ಮಧುಗಿರಿ ಉಪ ವಿಭಾಗದ ೩೫1೦ ಕಛೇರಿ ವ್ಯಾಪ್ತಿಗೆ ವಾಪಸ್ಸು ಮಾಡುವ ಬಗ್ಗೆ ಮಾನ್ಯ ಸಾರಿಗೆ ಸಚಿವರ ಗಮನ ಸೆಳೆಯುವುದು. 19) ಶ್ರೀಮತಿ ವಿನಿಷಾ ನೀರೋ ಅವರು - ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಛೇರಿಗಳಲ್ಲಿ ಶುಚಿತ್ವ ಇಲ್ಲದೇ ಇರುವುದು ಮತ್ತು ಅಲ್ಲಿನ ಶೌಚಾಲಯಗಳು ಅನಾರೋಗ್ಯಕರ ಸ್ಥಿತಿಯಲ್ಲಿರುವುದರ ಹಾಗೂ ವಿಕಲಚೇತನರು ಶೌಚಾಲಯಗಳನ್ನು ಬಳಸಲು ಅನುಕೂಲವಾಗುವಂತೆ ಅಗತ್ಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 20) ಶ್ರೀ ಜಿ.ಕರುಣಾಕರ ರೆಡ್ಡಿ ಅವರು - ದಾವಣಗೆರೆ ಸಾಮಾಜಿಕ ಅರಣ್ಯ ವಿಭಾಗದ ಹರಪನಹಳ್ಳಿ ವಲಯದಲ್ಲಿ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಾಗ ಸರ್ಕಾರಿ ಹಣ ದುರುಪಯೋಗ ಆಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. . 8/.. ಇ 8. 21) ಶ್ರೀ ಆನಂದ್‌ ಸಿಂಗ್‌ ಅವರು - ಹೊಸಪೇಟೆ ತಾಲ್ಲೂಕಿನಲ್ಲಿ ತುಂಗಭದ್ರಾ ನದಿಗೆ ಅಣೆಕಟ್ಟು ಕಟ್ಟುವ ಸಲುವಾಗಿ ವಶಪಡಿಸಿಕೊಂಡಿರುವ ಜಮೀನು ಅಣೆಕಟ್ಟು ನಿರ್ಮಾಣಕ್ಕೆ ಬಳಕೆಯಾಗದೇ ಉಳಿದಿದ್ದು ಅದನ್ನು ಸರ್ಕಾರದ ವಶಕ್ಕೆ ಪಡೆದು ಆಶ್ರಯ ವಸತಿ ಯೋಜನೆಯ ಉದ್ದೇಶಕ್ಕೆ ಬಳಸುವ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. 22 ಸಜೆ ಶ್ರೀ ರವಿಸುಬ್ರಮಣ್ಯ ಅವರು - ಕೆ.ಆರ್‌.ಐ.ಡಿ.ಎಲ್‌. ಸಂಸ್ಥೆಯ ಹಣ ದುರ್ಬಳಕೆಯಾಗಿ ಖಾಸಗಿ ವ್ಯಕ್ತಿಗಳ ಖಾತೆಗಳಿಗೆ ಜಮಾವಣೆಯಾಗಿದ್ದು, ಇದರ ತನಿಖೆಯನ್ನು ಸಿ.ಬಿ.ಐ. ಗೆ ವಹಿಸುವಂತೆ ಇಂಡಿಯನ್‌ ಓವರ್ಸೀಸ್‌ ಬ್ಯಾಂಕ್‌ ಕೋರಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. 23) ಶ್ರೀ ಕೆಜಿ. ಬೋಪಯ್ಯ ಅವರು - ಕೊಡಗು ಜಿಲ್ಲೆಯ ಬಾಣೆ ಜಾಗದಲ್ಲಿ ಕಾಫಿ ಕೃಷಿ ಮಾಡಿರುವುದು ಮತ್ತು ಕಂದಾಯಕ್ಕೆ ಒಳಪಡಿಸಿರುವುದು ಕಾನೂನು ಬಾಹಿರವೆಂದು ಕಂದಾಯ ಇಲಾಖೆಗೆ ಸಂಬಂಧಿಸಿದ ಆಡಿಟ್‌ನಲ್ಲಿ ಅಭಿಪ್ರಾಯ ವ್ಯಕ್ಷವಾಗಿರುವುದರಿಂದ ಅಲ್ಲಿನ ಜನರಲ್ಲಿ ಗೊಂದಲವುಂಟಾಗಿರುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. 24) ಶ್ರೀ ಹರೀಶ್‌ ಪೂಂಜ ಅವರು - ರಾಜ್ಯದಲ್ಲಿ ರಬ್ಬರ್‌ ಬೆಳೆಗೆ ನಿಗದಿಪಡಿಸಿರುವ ಬೆಲೆಯಲ್ಲಿ ಗಣನೀಯವಾಗಿ ಇಳಿಕೆಯಾಗಿರುವುದರಿಂದ ರಬ್ಬರ್‌ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ ಮಾನ್ಯ ತೋಟಗಾರಿಕಾ ಸಚಿವರ ಗಮನ ಸೆಳೆಯುವುದು. 25) ಶ್ರೀ ಎಸ್‌.ಎ. ರವೀಂದ್ರನಾಥ್‌ ಅವರು - ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಬಿಜಾಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಸಂಯೋಜನೆಗೊಳಿಸಲು ತೀರ್ಮಾನಿಸಿರುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ ಸಚಿವರ ಗಮನ ಸೆಳೆಯುವುದು. 26 ಶಾ” ಶ್ರೀ ಬಳ್ಳಾರಿ ವಿರೂಪಾಕ್ಷಪ್ಪ ರುದ್ರಪ್ಪ ಅವರು - ರಾಜ್ಯದ ರೈತರು ಪಿಕಾರ್ಡ್‌ ಬ್ಯಾಂಕ್‌ಗಳ ಮೂಲಕ ಪಡೆದಿರುವ ದೀರ್ಫಾವಧಿ ಹಾಗೂ ಮಧ್ಯಮಾವಧಿ ಸಾಲದ ಕಂತುಗಳನ್ನು ಮನ್ನಾ ಮಾಡುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. 27) ಶ್ರೀ ಶ್ರೀಮಂತ್‌ ಬಾಳಾಸಾಹೇಬ್‌ ಪಾಟೀಲ್‌ ಅವರು - ಅಥಣಿ ತಾಲ್ಲೂಕು ಕಾಗವಾಡ ಮತಕ್ಷೇತ್ರ ವ್ಯಾಪ್ತಿಯಲ್ಲಿನ ಸುಮಾರು 20,000 ಎಕ್ಟೇರ್‌ ಕೃಷಿ ಜಮೀನನ್ನು ಸವಳು-ಜವಳುಗಳಿಂದ ಮುಕ್ತಗೊಳಿಸುವ ಬಗ್ಗೆ ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. 0}. ೬: 9 :- 28) ಶ್ರೀ ಡಿ. ವೇದವ್ಯಾಸ ಕಾಮತ್‌ ಮತ್ತು ಡಾ. ಭರತ್‌ ಶೆಟ್ಟಿ ವೈ. ಇವರುಗಳು - ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಪ್ರತಾಪಗೌಡ ಪಾಟೀಲ್‌ ಅವರು - ರಾಷ್ಟೀಯ ಹೆದ್ದಾರಿ 150-ಎ ನಲ್ಲಿನ ಹತ್ತಿಗೂಡು ಕ್ರಾಸ್‌ನಿಂದ ಬಳ್ಳಾರಿವರೆಗಿನ ಸುಮಾರು 150 ಕಿ.ಮೀ. ಉದ್ದದ ರಸ್ತೆಯು ಕೇವಲ 7 ಮೀಟರ್‌ ವಿಸೀರ್ಣವಿರುವ ಕಾರಣ ಆ ಭಾಗದಲ್ಲಿ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿರುವುದರಿಂದ ಅದನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. 30) ಶ್ರೀ ಡಿ. ವೇದವ್ಯಾಸ ಕಾಮತ್‌, ಡಾ. ಭರತ್‌ ಶೆಟ್ಟಿ ವೈ ಹರೀಶ್‌ ಪೂಂಜ, ಸಂಜೀವ್‌ ಮಠಂದೂರ್‌, ರಾಜೇಶ್‌ ನಾಯ್ಕ್‌ ಯು, ಉಮಾನಾಥ ಎ. ಕೋಟ್ಯಾನ್‌, ಇವರುಗಳು - ದಕ್ಷಿಣ ಕನ್ನಡ ಜಿಲ್ಲೆಯ ವೆನ್‌ಲಾಕ್‌ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವುದು ಹಾಗೂ ಮಂಗಳೂರು ಜಿಲ್ಲಾ ಸರ್ಕಾರಿ ಲೇಡಿಗೊಷನ್‌ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. 31) ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರದ ಹಾಗೂ ಉಡುಪಿ ಜಿಲ್ಲೆಯ ಪ್ರವೇಶ ದ್ವಾರದ ಹೆಜಮಾಡಿ ಪ್ರದೇಶದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜಂಟಿ ಯೋಜನೆಯಡಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಮೀನುಗಾರಿಕಾ ಬಂದರನ್ನು ಆದಷ್ಟು ಜರೂರು ಪ್ರಾರಂಭ ಮಾಡಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವರ ಗಮನ ಸೆಳೆಯುವುದು. ಶ್ರೀ ಬಸವರಾಜ ಬಿ. ಮತ್ತಿಮೂಡ ಅವರು - ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಶಹಾಬಾದ್‌ನಲ್ಲಿರುವ ಜಿ.ಇ. ಪವರ್‌ ಇಂಡಿಯಾ ಲಿಮಿಟೆಡ್‌ ಕಾರ್ಯಾನೆಯನ್ನು ಮುಚ್ಚುವ ಮೂಲಕ ಅಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಒತ್ತಾಯಪೂರ್ವಕವಾಗಿ ನಿವೃತ್ತಿ ನೀಡುತ್ತಿರುವುದರಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರ ಗಮನ ಸೆಳೆಯುವುದು. 33) ಶ್ರೀ ಉಮೇಶ ವಿ. ಕತ್ತಿ ಅವರು - ಸಕ್ಕರೆ ಕಾರ್ಬಾನೆಗಳಲ್ಲಿ ಉತ್ಪಾದಿಸುವ ವಿದ್ಯುತ್‌ನ್ನು ಸರ್ಕಾರವು ಮೇ-2018 ರಿಂದ ಕಡಿಮೆ ದರದಲ್ಲಿ ಖರೀದಿಸುತ್ತಿರುವುದರಿ೦ದ ಕಾರ್ಯಾನೆಗಳು ಹಾಗೂ ರೈತರು ಆರ್ಥಿಕ ತೊ೦ದರೆ ಅನುಭವಿಸುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 34) ಶ್ರೀ ಕೆಜಿ. ಬೋಪಯ್ಯ ಅವರು - ಜಾತಿವಾರು ಆಯೋಗದ ಪ್ರಪತ್ರದ ಪಟ್ಟಿಯಲ್ಲಿ ಹಿಂದುಳಿದ ಜಾತಿ ವರ್ಗಕ್ಕೆ ಸೇರಿದ “ಪದಾರ್ಥಿ” (೧೩೦೬೫71) ಜನಾಂಗದ ಹೆಸರನ್ನು ತಪ್ಪಾಗಿ “ಪದಿತಿ” (೧101711) ಎಂದು ನಮೂದಿಸಿರುವುದರಿಂದ ಅವರುಗಳು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮೀಸಲಾತಿ ಸೌಲಭ್ಯಗಳಿಂದ ವಂಚಿತರಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 29 ಸಜೆ 32 ಜೆ » 10/ .. - 10 ;- 8. ಅರ್ಧ ಗಂಟೆ ಕಾಲಾವಧಿ ಚರ್ಚೆ 1 ಶ್ರೀ ಎಂ.ಪಿ. ರೇಣುಕಾಚಾರ್ಯ; ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಸಿದ್ದು ಕೆ. ಸವದಿ, ಶ್ರೀ ಅಭಯ ಪಾಟೀಲ್‌, ಶ್ರೀ ನರಸಿಂಹ ನಾಯಕ (ರಾಜುಗೌಡ) ಮತ್ತು ಶ್ರೀ ದೊಡ್ಡನಗೌಡ ಜಿ. ಪಾಟೀಲ್‌; ಶ್ರೀ ಗೂಳಿಹಟ್ಟಿಡಿ.ಶೇಖರ್‌ ಮತ್ತು ಶ್ರೀಮತಿ ಕೆ.ಪೂರ್ಣಿಮ; ಶ್ರೀ ಲಾಲಾಜಿ ಆರ್‌ ಮೆಂಡನ್‌; ಶ್ರೀ ಕೆ.ರಘುಪತಿ ಭಟ್‌, ಶ್ರೀ ಡಿ.ವೇದವ್ಯಾಸ ಕಾಮತ್‌ ಮತ್ತು ಡಾ: ವೈ.ಭರತ್‌ ಶೆಟ್ಟಿ; ಶ್ರೀ ಬಸವರಾಜ ದಢೇಸುಗೂರ್‌; ಶ್ರೀಮತಿ ರೂಪಾಲಿ ಸಂತೋಷ್‌ ನಾಯಕ್‌; ಶ್ರೀ ಉಮಾನಾಥ ಎ. ಕೋಟ್ಯಾನ್‌; ಶ್ರೀ ಜಗದೀಶ್‌ ಶೆಟ್ಟರ್‌, ಶ್ರೀ ವಿ. ಸುನೀಲ್‌ ಕುಮಾರ್‌, ಶ್ರೀ ಎಸ್‌. ಅಂಗಾರ, ಶ್ರೀ ದಿನಕರ ಕೇಶವ ಶೆಟ್ಟಿ, ಶ್ರೀ ಸುನಿಲ್‌ ಬಿಳಿಯ ನಾಯಕ್‌, ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀ ಜಿ. ಕರುಣಾಕರ ರೆಡ್ಡಿ, ಶ್ರೀ ಹರೀಶ್‌ ಪೂಂಜ ಹಾಗೂ ಇತರರು - ಹೊನ್ನಾಳಿ ತಾಲ್ಲೂಕಿನ ವಿವಿಧ ಮರಳು ಕ್ವಾರಿಗಳಲ್ಲಿ ದರ ವ್ಯತ್ಯಾಸದಿಂದ ಸಾರ್ವಜನಿಕರಿಗೆ ಮರಳಿನ ತೊಂದರೆ ಆಗುತ್ತಿರುವುದು; ರಾಜ್ಯಾದ್ಯಂತ ವ್ಯಾಪಿಸಿರುವ ಮರಳು ಮಾಫಿಯಾದಿಂದ ಮನೆ ನಿರ್ಮಾಣಕ್ಕೆ ಮರಳು ಸಿಗದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದು; ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಹಾಗೂ ಕಲ್ಲು ಗಣಿ ಗುತ್ತಿಗೆಗಳನ್ನು ತಡೆಯುವುದು ಮತ್ತು ಸ್ಥಳೀಯವಾಗಿ ಪಟ್ಟಾ ಜಮೀನು, ಹಳ್ಳ-ಕುಂಟೆಗಳಲ್ಲಿ ಲಭ್ಯವಾಗುವ ಮರಳನ್ನು ಮರು ಮಾರಾಟ ಮಾಡಲು ಅವಕಾಶ ನೀಡದೇ ಸರ್ಕಾರಿ ಕಾಮಗಾರಿಗಳಿಗೆ ಬಳಸಲು ಅನುಮತಿ ನೀಡುವುದು; ಕರಾವಳಿ ಜಿಲ್ಲೆಗಳಲ್ಲಿ ನದಿ ನೀರಿನಿಂದ ತೆಗೆಯುವ ಮರಳುಗಾರಿಕೆಗೆ ಉಂಟಾಗಿರುವ ಕಾನೂನು ತೊಡಕಿನಿಂದ ಸಾವಿರಾರು ಕೂಲಿ ಕಾರ್ಮಿಕರು ನಿರುದ್ಯೋಗಿಗಳಾಗಿರುವುದು; ಉಡುಪಿ ಜಿಲ್ಲೆಯಲ್ಲಿ ಸಿ.ಆರ್‌.ಜೆಡ್‌. ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸುವುದು ಹಾಗೂ ಆಶ್ರಯ ಯೋಜನೆಯ ಫಲಾನುಭವಿಗಳು ಮರಳಿನ ತೊಂದರೆಯಿಂದ ನಿಗದಿತ ದಿನಾಂಕದೊಳಗೆ ಮನೆಗಳನ್ನು ನಿರ್ಮಿಸಲು ಸಾಧ್ಯವಾಗದೇ ಇರುವುದು; ಕಾರವಾರ ಮತಕ್ಷೇತ್ರದಲ್ಲಿ ಮರಳಿನ ಅಭಾವ ಉಂಟಾಗಿರುವುದು ಮತ್ತು ನದಿಮೂಲದ ಮರಳಿಗೆ ಪರ್ಯಾಯವಾದ ಕಲಬೆರಕೆ ಎಂ.ಸ್ಯಾಂಡ್‌ ಸರಬರಾಜು ಆಗುತ್ತಿರುವುದು; ರಾಜ್ಯದಲ್ಲಿ ಮರಳು ಗಣಿಗಾರಿಕೆ ಕುರಿತಾದ ಸಮಸ್ಯೆಗಳಿಂದಾಗಿ ನಿರ್ಮಾಣ ಕಾಮಗಾರಿಗಳು ಸ್ಥಗಿತಗೊಂಡಿರುವುದು ಮತ್ತು ಕೂಲಿ ಕಾರ್ಮಿಕರು ಬವಣೆ ಪಡುತ್ತಿರುವುದು; ಕರಾವಳಿ ಪ್ರದೇಶಗಳಲ್ಲಿ ಕರಾವಳಿ ನಿಯಂತ್ರಣ ವಲಯ ಹಾಗೂ ಕರಾವಳಿ ನಿಯಂತ್ರಣ ವಲಯ ವಲ್ಲದ ಪ್ರದೇಶಗಳಲ್ಲಿ ಮರಳು ತೆಗೆಯಲು ಕಾನೂನಿನಲ್ಲಿ ಅವಕಾಶವಿದ್ದರೂ ಅಧಿಕಾರಿಗಳು ಕಾನೂನನ್ನು ಮರೆಮಾಚಿ ಅನಾವಶ್ಯಕವಾಗಿ ಮರಳು ತೆಗೆಯಲು ತೊಂದರೆಯುಂಟು ಮಾಡುತ್ತಿರುವುದು; ಮುಂತಾದ ವಿಚಾರಗಳ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. + 11/.. 2) 3) 4) 5) 6) 7) 8) -ು 11 ;- ಶ್ರೀ ಬೋಪಯ್ಯ ಕೆ.ಜಿ. ಇವರು “ಸಾಲ ಮನ್ನಾ ಯೋಜನೆ” ಕುರಿತು ದಿನಾಂಕ: 12.12.2018 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 35(1354)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಈ. ತುಕಾರಾಂ ಇವರು - ಚಿತ್ರದುರ್ಗ, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ 2011ರಿಂದ 2018ರವರೆಗೆ ಕ್ರೋಢೀಕರಿಸಿರುವ ಒಟ್ಟು ಎಸ್‌.ಪಿ.ವಿ. (ಕೆ.ಎಂ.ಎ.ಆರ್‌.ಸಿ.) ಮೊತ್ತದ ವಿವರಗಳ ಬಗ್ಗೆ ಹಾಗೂ ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನ ಸಮಿತಿಯ ವತಿಯಿಂದ ಗಣಿ ಬಾಧಿತ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎ.ಎಸ್‌. ಜಯರಾಮ್‌ (ಮಸಾಲಾ ಜಯರಾಮ್‌) ಇವರು - ತುರುವೇಕೆರೆ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಹೊಸ ವಿದೇಶಿ ಕಳೆ (ಆಂಬ್ರೋಸಿಯ ಪ್ಲಿಲೋಸ್ಟೇಕಿಯ) ಹರಡಿರುವುದರಿಂದ ಅಲ್ಲಿನ ಷಿ / ತೋಟಗಾರಿಕೆ ಬೆಳೆಗಳು ನಾಶವಾಗುತ್ತಿದ್ದು ರೈತರು ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಷಯಕ್ಕೆ ಸಂಬಂಧಪಟ್ಟಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎಸ್‌.ಎ.ರಾಮದಾಸ್‌ ಇವರು “ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದ ಅನುಷ್ಠಾನ” ಕುರಿತು ದಿನಾಂಕ: 13.12.2918 ರಂದು ಸದನದಲ್ಲಿ ಉತ್ತರಿಸುವ 4ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 60(941ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀಮತಿ ಅನಿತಾ ಕುಮಾರಸ್ವಾಮಿ, ಶ್ರೀ ಎ. ಮಂಜುನಾಥ್‌, ಡಾ: ಹೆಚ್‌.ಡಿ. ರಂಗನಾಥ್‌ ಮತ್ತು ಶ್ರೀ ಸಿ.ಎನ್‌. ಬಾಲಕೃಷ್ಣ, ಇವರುಗಳು ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ರೇಷ್ಮೆ ಮತ್ತು ಮಾವು ಬೆಳೆಗೆ ಸೂಕ್ತ ಬೆಲೆ ಸಿಗದೇ ರೈತರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಲ ಶ್ರೀ ಗೋವಿಂದ ಎಂ. ಕಾರಜೋಳ, ಶ್ರೀ ಆನಂದ @ ಚಂದ್ರಶೇಖರ ಮಾಮನಿ ಹಾಗೂ ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಇವರುಗಳು - ವಿಜಯಪುರ ಜಿಲ್ಲೆಯ ಇಂಡಿ, ನಾಗಠಾಣ ಮತ್ತು ಬಬಲೇಶ್ವರ ಮತಕ್ಷೇತದ ನೀರಾವರಿ ವಂಚಿತ 61 ಹಳ್ಳಿಗಳು ಶಾಶ್ವತ ಬರಗಾಲಕ್ಕೆ ತುತ್ತಾಗಿರುವುದರಿಂದ ಮುಳವಾಡ ಏತ ನೀರಾವರಿ 3ನೇ ಹಂತದಲ್ಲಿ ಲಭ್ಯವಿರುವ ನೀರನ್ನು ಬಳಸಿಕೊಂಡು ಶ್ರೀ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಪ್ರತಾಪಗೌಡ ಪಾಟೀಲ್‌, ಶ್ರೀ ರಾಜಾ ವೆಂಕಟಪ್ಪ ನಾಯಕ, ಶ್ರೀ ಬಸವನಗೌಡ ದದ್ದಲ್‌ ಹಾಗೂ ಕೃ ಡಾ. ಎಸ್‌. ಶಿವರಾಜ್‌ ಪಾಟೀಲ್‌ ಇವರುಗಳು - ತುಂಗಭದ್ರಾ ಜಲಾಶಯದ ಜ್ವಲಂತ ಸಮಸ್ಯೆಗಳು ಹಾಗೂ ಜಲಾಶಯದಲ್ಲಿನ ನೀರನ್ನು ಕಾಲುವೆಗಳಿಗೆ ನೀರು ಸರಬರಾಜು ಮಾಡುವುದರಲ್ಲಿನ ನಿರ್ಲಕ್ಷ್ಯದಿಂದಾಗಿ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಎರಡನೇ ಬೇಸಿಗೆ ಬೆಳೆಗೆ ನೀರಿನ ಕೊರತೆ ಉಂಟಾಗುತ್ತಿರುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. sw L2f ss ಇ: 32 ;- 9) ಶ್ರೀ ಗೂಳಿಹಟ್ಟಿಡಿ.ಶೇಖರ್‌, ಶ್ರೀ ಎಂ. ಚಂದ್ರಪ್ಪ ಶ್ರೀ ಜಿ.ಹೆಚ್‌. ತಿಪ್ಪಾರೆಡ್ಡಿ ಮತ್ತು ಶ್ರೀಮತಿ ಕೆ. ಪೂರ್ಣಿಮಾ ಇವರುಗಳು - ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಮತ್ತಿತರ ತಾಲ್ಲೂಕುಗಳು ತೀವ್ರ ಬರಗಾಲದಿಂದ ತತ್ತರಿಸಿದ್ದು ಅಪ್ಪರ್‌ಭದ್ರ ಯೋಜನೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. 10) ಶ್ರೀ ಅಭಯ ಪಾಟೀಲ್‌ ಇವರು - ಬೆಳಗಾವಿ ನಗರದಲ್ಲಿ ಮಹಾನಗರ ಪಾಲಿಕೆಯು ಅಸ್ಥಿತ್ವಕ್ಕೆ ಬಂದು ಹಲವು ವರ್ಷಗಳು ಕಳೆದಿದ್ದರೂ ನಗರವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವ ಬಗ್ಗೆ ಅರ್ಧ ಗಂಟೆ ಕಾಲ ಚರ್ಚಿಸುವುದು. Il) ಶ್ರೀ ಬಸನಗೌಡ ದದ್ದಲ ಇವರು - ರಾಯಚೂರು ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ದದ್ದಲ, ಕಟಕನೂರು, ಬೈಲ ಮರ್ಚಡ್‌ ಮತ್ತು ಕಾತರಿಕಿ ಏತ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಅರ್ಧ ಗ೦ಟೆ ಕಾಲ ಚರ್ಚಿಸುವುದು. 12) ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಇವರು “ಆಲಮಟ್ಟಿ ಜಲಾಶಯದ ಮಟ್ಟವನ್ನು ಎತ್ತರಿಸುವುದು” ಎಂಬ ವಿಷಯದ ಕುರಿತು ದಿನಾಂಕ: 13.12.2018 ರಂದು ಸದನದಲ್ಲಿ ಉತ್ತರಿಸುವ 4ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ:51(984)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 13) ಶ್ರೀ ಆರ್‌. ಮಂಜುನಾಥ್‌ ಇವರು - “ಸರ್ಕಾರಿ ಜಮೀನು ಒತ್ತುವರಿ” ಕುರಿತು ದಿನಾಂಕ: 10.12.2018 ರಂದು ಸದನದಲ್ಲಿ ಉತ್ತರಿಸುವ ಮೊದಲನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ: 649ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. (0: / /kla.kar.nic.in/assemblv/lob/lob.htm ಇಷಾ ಜಗ್‌ ಸುವನು ೫೩೫147 ಸಿ16 ಓ೫8151,481185 ೩೦581181, | ಗಜಮಿಸಾರಾಮಭಂಬರವಸಿ ಸಂಖ್ಯೆಕವಿಸಸ/ಶಾರಶಾ/18/2018 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆಂಗಳೂರು ದಿನಾಂಕ: 20.11.2018 ವಿಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. ಹ. ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 174(10ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ಕರ್ನಾಟಕ ವಿಧಾನಸಭೆಯ: ಸೋಮವಾರ, ದಿನಾಂಕ: 10ನೇ ಡಿಸೆಂಬರ್‌, 2018ರಂದು ಮಧ್ಯಾಹ್ನ 12.15 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ೬. ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆಂದು ತಮಗೆ ೪ಸಲಿಚ್ಛಿ ಸುತ್ತೇನೆ. ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ತಮ್ಮ ವಿಶ್ವಾಸಿ, 1) ನಿವಾ ಕಾರ್ಯದರ್ಶಿ(ಪು, ಕರ್ನಾಟಕ ವಿಧಾನಸಭೆ. 1, ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. 2. ದಿನಾ೦ಕ 20ನೇ ನವೆಂಬರ್‌, 2018ರ ರಾಜ್ಯ ವಿಶೇಷ ಪತ್ರಾಂಕಿತದಲ್ಲಿ ಪ್ರಕಟಿಸಿ ಈ ಸಚಿವಾಲಯಕ್ಕೆ 50 ಪ್ರತಿಗಳನ್ನು ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯದ ಪತ್ರಾಂಕಿತ ಸಂಗ್ರಹಕಾರರನ್ನು ಕೋರಲಾಗಿದೆ. 1 ಸ್ವಃ ವೆ ತ 00 ಎ2೦ ಹರಾ | ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ/ ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿಯವರಿಗೆ, ರಾಜಭವನ, ಬೆ೦ಗಳೂರು, ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. ಲ ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ಕಾರ್ಯದರ್ಶಿ, “*ರ್ನಾಟಕ ವಿಧಾನ ಪರಿಷತ್ತು ಬೆ೦ಗಳೂರು. 12. ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೂರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು, 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕ್ತರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16, ನಿರ್ದೇಶಕರು, ದೂರದರ್ಶನ ಕೇ೦ದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18, ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. 19. ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು, 20. ಮಾನ್ಯ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 21. ಮಾನ್ಯ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 22. ಮಾನ್ಯ ಸರ್ಕಾರಿ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 23. ಮಾನ್ಯ ವಿರೋಧ ಪಕ್ಷದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 24. ಕರ್ನಾಟಕ ವಿಧಾನ ಸಭೆಯ ಎಲ್ಲಾ ಅಧಿಕಾರಿಗಳು ಹಾಗೂ ಶಾಖೆಗಳಿಗೆ - ಮಾಹಿತಿಗಾಗಿ. ಹ ಣ್‌ ಲು ಸುಸು [10.0€1ಗ15/56/8/18/2018 [೮0151811/೮ ಸಿ55೮170)/ 56016031181, '/1687೩ 50ಟ018,867081[ಟ, 70೩6: 20,148, 2018, 268/ 51/!1868/17, 5೬0: 565510೧5 0 (0877282 1601510016 ಗಿ5೦೮೧70/0/ 6806 8೧6 0776 - 1೧07೩001 160. | ೫೫ ಓ ಇ ೫% 1೧ ೮6೦156 ೦7 07೮ 000//6/5 00716/766 ಟ೧೮6/ ಗಿ1೮೮6 174(1) ೦" (7೮ ೮೦೧5೦೧ 01 77618, 110೧016 ೮೦%೮[7೦/ ೦1 (08/7230 185 5ಟ737307606 11೮ (೫/12 ೬೮೦೦1೨1೩೭೮ ಓ೦೦೮॥೫॥1/ ₹0 716೮1 21 12,15 0.13. ೦೧ 110೧08), 07೮ 105" 07೮೦೮710೮7, 2018 1೧ £76 1೮0151801೪೮ ಗಿ.5೨೦೮೧೫/1/ ೮21710೮೯ 2 5ಟಟರ೯ಗ೩ 106027೧೩ 50ಟ061318,/ 8೮130211. ] 760651 ೦೮ ₹0 (076// ೩806706 076 ೧766076. (0೬/5 ೧17(1/, ಜ್‌ ಸ] ೬1! (1/.1, 151/1 ಸಿ1(51.11) 560763//(1/0), ((8/73[8(03 1601518011೮ ಗಿ೨೦೮/701/. 10, 1. ಓ ೧೮ 700101೮ 116710೮5 ೦? (68/788೫ | 615130/ಆ ಗಿ5೦೮7701/, 2... 7೮ 0೦೧701೮, (0627781218 522606-//117 & 766೬65! 1೦ 0001157 17 176 ಔ೩3-076178/0/ (682606 68066 076 207 11060707, 2018 8೧0 ॥0 5676 50 ೦00165 10 0715 560ಗ6೫ಗಡ €08)/ ₹0: 01. 776 ೮1೮ 56೦760// 8೧6 ಓಿ೮೮110781 07101 56೦76131165 ॥೦ 80167೧7760 ೦" 08/772(8(3 02, 76 7/08 560760865/ 560760/165 10 ೮016771671 ೦" 81 0೮0೩ಗ೫776೧. 03. 776 560602೧/ 10 6೦೪೮೯೧77೮೧! ೦" 17018, 111೧15(೧/ ೦7 1೨, ೮% ೧೮1೧]. 04. 76 56076030/ 10 ೮0೪೦77೧7767! ೦? 7೧013, [117150)/ ೦" 721118776೧0 ಸಿ1915, 1೮೫/ 0೮1], 05. 7೧6 5607613// ೦ ೮0%6/777767 ೦8 1೧013, 111೧157/ ೦? (10176 121/6, 11೦೫/ 0೦11 06. ಆ 56076037/ (೧ (107171ಆ ೮0%6/೧0/ ೦? (6877312123, 8670811೬, 07. 77೮ 5607607/ 6೧6/2, ೦೬ 58018, ೫೮// 061೧1, 08. 76 5607607/ 6೧೮/೩, ೧)/8 58018, ೫೮%/ 2611, 09. ೮ 56076127/, 51೮೦1೦೧7 0017371155೦ ೦ 7೧618, ೮%/ 261|, 10, 77೮ ೧೮೨1೮೮೧ 0೦೧77715510೧ಆ1, (08/7188 812180, 11೮% 0೮/1, 11, 776 560/6080, (0877212103 (6015181೮ ೮೦೬೧೦॥, 867081, 12. 7 ಓ೮1೦೦೦॥೬ 667೮/೩1 (03/7302, 86೧08170, 13. 776 ಓಿ೦೦೦ಟ೧1೩೧1 6676/21, (02772023, 86೧0217೬. 14, 7116 56076081106 ೦ ೩॥ (ಆ 51215 16016100765, 15. 776 ೦೫7771561೧೧, ಔಿ೧೩/777ಆ೧1 ೦ 770777೩1೦೧, 867081೬7. 16, 76 71೮೮೦, 20೦೦7೮25080 (೧67೧6೮18, 56೧68114, 17. 776 2160೦501, ಸಿ 17612 ೧೩೮1೦, 8670811೬, 18, 77೧7೮ 216೮೦1, 7171170, 5180೧60/ 8೧6 7001080075, 860810, 19. 777೮ ೧/1/ಈ0೭ಆ 560೦7618// 1೦ 506267, (0377813128 1೮0151280೮ ಓಿ5೦೮೧10)/, 8೮೧081೬. 20. 77೮ ೧೫೭೮ 560:618// ₹0೦ 06000/ 5768/01, (08778252 1೮15180೮ ಸಿ5567710//, 86೧6೩1, 21. 76 7/1/8065 56076880/ 1೦ ್ಲ೮866/ ೦ ೦00೦511007, (272131೫ 160151811/೮ ಗಿ5567100/, 8670811, 22. 7೧6 0/1/3805 5606॥20/ ₹೦ 60೫671776೧ 0೮7101 '(/11, (08/772181 160151817೮ ಗಿ೦೦೮೦170)/, 867081೬7ಟ, 23. 7೧6 ೧/೩೫ 56076037/ ₹೦ ೦೧೧೦51೦೧ ೧ಗು/ 0೮71011110, ((2/7೧೩॥2/0 1೮01518011೮ ಸಿ೨೦೦17೦!/, 86೧031೬೮. 24, ಓ (1೮ ೦18/6 & 8/೩೧೦೧೦5 ೦1? (08/7212 [೮1512016 ಸಿ55೮7701/ 5601612110 - 80 1೧807721100, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ದಿನಾಂಕ 10 ದಿನಾಂಕ 11 ದಿನಾಂಕ 12 ದಿನಾಂಕ 13 ದಿನಾಂಕ 14 ದಿನಾಂಕ 15 ದಿನಾಂಕ 16 ದಿನಾಂಕ 17 ದಿನಾಂಕ 18 ದಿನಾಂಕ 19 ದಿನಾಂಕ 20 ದಿನಾಂಕ 21 ಹದಿನೈದನೇ ವಿಧಾನಸಭೆ ಎರಡನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಡಿಸೆಂಬರ್‌ 2018 ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಖಾಸಗಿ-ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಕಾರ್ಯಕಲಾಪ ಇರುವುದಿಲ್ಲ ಸಾರ್ವತ್ರಿಕ ರಜೆ ದಿನ ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಖಾಸಗಿ-ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಮು೦ದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನ೦ತರ ತಿಳಿಸಲಾಗುವುದು. ಬೆಂಗಳೂರು ದಿನಾಂಕ: 20.11.2018 ಸಭಾಧ್ಯಕ್ಷ ರ ಆಜ್ಞಾನುಸಾರ, ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು. ಕರ್ನಾಟಕ ವಿಧಾನ ಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ನರುಗಳಿಗೆ. 006ಬ/, 1೮568), `6600568), 156೩), 1 ಬ/ 5೫೫0೪), 5೬/೧0ಬ), 068), '೦56ಬ/, 60616568), ಯ ೯ ಬ/ 3008೫೯೬, 11೯11177111 45607/0137 5೯7೮೦೫೭1) 585510೫ ೫೫೮೦1%೪1೪॥೭೦7 41, 2॥೦೧೫ಣ/7171೯ 6೩106 170 10% 68006 076 11% 68066 (೧6 12% 68106 (76 139 6೩106 170 14% 68106 (76 15% 68/06 176 16% 68/06 176 17% 68166 (70 18% 68106 (76 195% 68106 110 209 648004 (006 215 ೫೦6: 20.11.2018 2768೯11077 2018 (811181 13511055 (8716181 8311511055 (116181 8/511055 ೧11 €01110€181-601110181 13115111055 (111181 01511055 70 511118 ೮1681110110] (₹181 0311511055 0810181 81511055 (1೯1181 0115171055 701 ೮10181-01110181 051/1055 (1110181 7115111055 17111101 01೧81:೩711110, 18 817, 7111 0೮ 17101118106 1808. 137 ೦:೧ೇ॥ 0? (16 50688೦೫, 11.1೮, 171511/41,14105111 5601607(1/0), 1೫778121 1061518016 5501017. 10: ೫ (36 1100116 1101111015 01 1.0015181%6 45501101. KARNATAKA LEGISLATIVE ASSEMBLY ಸಂಖ್ಯೆ: ಕವಿಸಸ/ಶಾರಶಾ/19/2018 ವಿಧಾನಸಭೆಯ ಸಚಿವಾಲಯ, ಸುವರ್ಣ ವಿಧಾನಸೌಧ, ಬೆಳಗಾವಿ. ದಿನಾಂಕ:21.12.2018 ಅಧಿಸೂಚನೆ ಸೋಮವಾರ, ದಿನಾಂಕ 10ನೇ ಡಿಸೆಂಬರ್‌, 2018 ರಂದು ಪ್ರಾರಂಭವಾದ ಎರಡನೇ ಅಧಿವೇಶನವನ್ನು ಶುಕ್ರವಾರ, ದಿನಾಂಕ 21ನೇ ಡಿಸೆಂಬರ್‌, 2018ರಂ ಮುಂದೂಡಲಾಗಿದೆ. ಗೆ: 1. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. 2. ದಿನಾಂಕ 21ನೇ ಡಿಸೆಂಬರ್‌, 2018ರ ರಾಜ್ಯ ಪ್ರಕಟಿಸಿ ಈ ಸಚಿವಾಲಯಕ್ಕೆ 50 ಪ್ರತಿಗಳನ್ನು ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯದ ಪತ್ರಾಂಕಿತ ಸಂಗ್ರಹಕಾರರನ್ನು ಕೋರಲಾಗಿದೆ. ಪ್ರತಿಗಳು: 1. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ. 2. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. 3. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 4. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 5. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 6. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿಯವರಿಗೆ, ರಾಜಭವನ, ಬೆ೦ಗಳೂರು. 7. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. 8. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. 9. ಕಾರ್ಯದರ್ಶಿ, ಬಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು ಬೆಂಗಳೂರು. 12. ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆ೦ಗಳೂರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮ೦ಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕ್ತರು, ವಾರ್ತಾ ಇಲಾಖೆ, ಬೆ೦ಗಳೂರು. 16. ನಿರ್ದೇಶಕರು, ದೂರದರ್ಶನ ಕೇ೦ದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19. ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 20. ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ಮಾನ್ಯ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿಯವರಿಗೆ, ವಿಧಾನಸಭೆ, ಬೆಂಗಳೂರು. 22. ಸರ್ಕಾರದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 23. ವಿರೋಧ ಪಕ್ಷದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಕರ್ನಾಟಕ ಸರ್ಕಾರದ ವಿಶೇಷ ಪ್ರಶಿನಿಧಿಯವರ ಆಪ್ತ ಕಾರ್ಯದರ್ಶಿ, ಕರ್ನಾಟಕ ಭವನ, ನವದೆಹಲಿ. 25. ಕರ್ನಾಟಕ ವಿಧಾನ ಸಭೆಯ ಎಲ್ಲಾ ಅಧಿಕಾರಿಗಳು ಹಾಗೂ ಶಾಖೆಗಳಿಗೆ - ಮಾಹಿತಿಗಾಗಿ. kkk ನಿಧಿಕಷ್ಟ ಕಾಲದವರೆಗೆ ಹು ವಿಧಾನಸಭೆಯ KARNATAKA LEGISLATIVE ASSEMBLY No.KLAS/LGA/19/2018 Legislative Assembly Secretariat, Suvarna Vidhana Soudha, Belagavi. Date: 21.12.2018 NOTIFICATION To, 1. Allthe Hon’ble Members of Karnataka Legislative Assembly. 2. The Compiler, Karnataka Gazette-with a request to publish in the Extra-ordinary Gazette dated the 21°" December, 2018 and to send 50 copies to this Secretariat. Copy to: . The Chief Secretary and Additional Chief Secretaries to Government of Kamataka . The Principal Secretaries/ Secretaries to Government of all Departments. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon'ble Governor of Karnataka, Bengaluru The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. The Resident Commissioner, Kamataka Bhavan, New Delhi. . The Secretary, Karnataka Legislative Council, Bengaluru . The Advocate General, Karnataka, Bengaluru . The Accountant General, Karnataka, Bengaluru. . The Secretaries of all the State Legislatures. . The Commissioner, Department of Information, Bengaluru. . The Director, Doordarshan Kendra, Bengaluru. . The Director, All India Radio, Bengaluru. . The Director, Printing, Stationery and Publications, Bengaluru. . The Private Secretary to Speaker, Karnataka Legislative Assembly, Bengaluru. . The Private Secretary to Deputy Speaker, Karnataka Legislative Assembly, Bengaluru. . The Private Secretary to Leader of Opposition, Karnataka Legislative Assembly, Bengaluru. . TheP.Sto Govt. Chief Whip, Karnataka Legislative Assembly, Bengaluru. . The P.S to Opposition Party Chief Whip, Karnataka Legislative Assembly, Bengaluru. . The 8.5, to Special Representative of Government of Karnataka, Karnataka Bhavan, New Delhi. . All the Officers & Branches of Karnataka Legislative Assembly Secretariat — for information. kkk kk rm ಇ ರರ 2 ಓಟ ಜಬ ಬ ಟಬ ಟು ದಿ ಪ ಬಜ =