ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ನಾಲ್ಕನೇ ಅಧಿವೇಶನ ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಸೋಮವಾರ, 1ನೇ ಜುಲೈ 2019 ಸಂಖ್ಯೆ: 61 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಶುಕ್ರವಾರ, ದಿನಾಂಕ 12ನೇ ಜುಲೈ, 2019ರಂದು ಮಧ್ಯಾಹ್ನ 12.30 ಗಂಟೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಭೆಯ ೩4ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ;- ದಿನಾಂಕ: 12, 15, 16, 17, 18, 19, 22, 23, 24, 25 ಹಾಗೂ 26ನೇ ಜುಲೈ, 2019. 1. ಪ್ರಶ್ನೆಗಳು (ನಿಯಮ 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-1 ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳ/ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಶಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕ ಪರಿಗಣಿಸಲಾಗುವುದು. ಆ ಪ್ರಶ್ನೆಗಳೂ ಒಳಗೊಂಡಂತೆ, ದಿನವೊಂದಕ್ಕೆ ಗರಿಷ್ಠ ಐದು (5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ರ್‌ ಪ್ರಶ್ನೆಗಳ ಸೂಚನಾ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಪ್ರಶ್ನೆಗಳ ಸೂಚನಾ ಪಟ್ಟಿ ಪತ್ರಗಳನ್ನು ಬ್ಯಾಲೆಟ್‌ ನಡೆಯುವ ಉಪವೇಶನದ ದಿನಾಂಕ | ಸಮೂಹ ಪತ್ರಗಳ ಬ್ಯಾಲೆಟ್‌ ಸಂಖ್ಯೆ ಸ್ವೀಕರಿಸಲು ಸ್ಥಳ ಮತು ಸಮಯ ನಡೆಸುವ ದಿನಾಂಕ ೫ ಷೆ ಕೊನೆಯ ದಿನಾಂಕ 01 15.07.2019 ಅ-Aಿ 06.07.2019 08.07.2019 (ಸೋಮವಾರ) 02 16.07.2019 ಆ-8 08.07.2019 10.07.2019 (ಮಂಗಳವಾರ) 03 17.07.2019 ಇ-ಂ 08.07.2019 10.07.2019 (ಬುಧವಾರ) 04 18.07.2019 ಈ-೧ 09.07.2019 11.07.2019 g (ಗುರುವಾರ) 3 Br ಇ ಇಇ 05 19.07.2019 M-E 09.೦7.2019 11.07.2019 ಜತ್‌ ನ ಇ ಗತ (ಶುಕ್ರವಾರ) 3 ಇಸ be RB 06 22.07.2019 ಅ-A 10.07.2019 12.07.2019 ಜಲ ಚ 8 Ue 9% (ಸೋಮವಾರ) ೫. ™ ಟದ 07 23.07.2019 ಆ-8 10.07.2019 12.07.2019 4 (ಮಂಗಳವಾರ) 08 24.07.2019 ಇ-C 11.07.2019 15.07.2019 (ಬುಧವಾರ) 09 25.07.2019 ಈ-0 11.07.2019 15.07.2019 (ಗುರುವಾರ) 10 26.07.2019 ಉ-೯ 12.07.2019 16.07.2019 (ಶುಕ್ರವಾರ) ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಅನುಬಂಧ-3ರಲ್ಲಿ ನೀಡಿದೆ. ನಿಯಮ 39ರ ಮೇರೆಗೆ ಪ್ರಶ್ನೆಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು ಮತ್ತು ನಿಯಮ 41ರ ಮೇರೆಗೆ ಉತ್ತರಗಳನ್ನು ಒದಗಿಸಲು ಇರುವ 10 ದಿನಗಳ ಕಾಲಾವಕಾಶವನ್ನು ಪ್ರಸ್ತುತ ಅಧಿವೇಶನದ ಪ್ರಶ್ನೋತ್ತರ ದಿನಾಂಕಗಳ ಅವಧಿಗೆ ಮಾತ್ರ ಕಡಿತಗೊಳಿಸಲಾಗಿರುತ್ತದೆ. 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆ ಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟೆ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. (ಈ ಸೂಚನೆಗಳ ಮೇಲೆ ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅಸುಮತಿಸಲಾಗುವುದು) ಅರ್ಧ ಗಂಟೆ ಕಾಲಾವಧಿಯ ಸೂಚನಾಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4, ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯಂತ ಮಹತ್ವವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ಲೋತರ, ಶೂನ್ಣ ವೇಳೆ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದಸದಲ್ಲಿ ಪ್ರಸ್ತಾಪಿಸುವ ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತ್ತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಟಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಚಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಯರ ವಿಧೇಯಕಗಳನ್ನು ನಿಯಮ 75() ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಟಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ. ಖಾಸಗಿ ಸದಸ್ಯರ ವಿಧೇಯಕ ಖಾಸಗಿ ಸದಸ್ಯರ ಖಾಸಗಿ ಸದಸ್ಯರ ವಿಧೇಯಕ ಮತು ನಿರ್ಣಯಗಳ ಸೂಚನಾ ಬ್ಯಾಲೆಟ್‌ ನಡೆಯುವ ಸ್ಪಳ ಮತ್ತು ಕಾರ್ಯಕಲಾಪಗಳಿಗೆ ನ ಮತು ನಿರ್ಣಯಗಳಿಗೆ ಷ್ಟ ಪತ್ರಗಳನ್ನು ಸ್ವೀಕರಿಸಲು ಸ ಸಮಯ ಗೊತುಪಡಿಸಿದ ದಿನಾಂಕ ಬ್ಯಾಲೆಟ್‌ ನಡೆಸುವ ದಿನಾಂಕ Kk ಕೊನೆಯ ದಿನಾಂಕ 18.07.2019 12.07.2019 16.07.2019 ಕಾರ್ಯದರ್ಶಿಯವರ ಕೊಠಡಿ (ಗುರುವಾರ) (ಶುಕ್ರವಾರ) (ಮಂಗಳವಾರ) ಕೊಠಡಿ ಸಂಖ್ಯೆ:121, 25.07.2019 19.07.2019 23.07.2019 ಮೊದಲನೇ ಮಹಡಿ, ವಿಧಾನಸೌಧ, (ಗುರುವಾರ) (ಶುಕ್ರವಾರ) (ಮಂಗಳವಾರ) ಬೆಂಗಳೂರು ಸಮಯ:ಮಧ್ಯಾಹ್ನ 3:00 ಗಂಟೆಗೆ 8. ಅರ್ಜಿಗಳು (ನಿಯಮ 136 ರಿಂದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತದೃಷ್ಟಿಯ ಸಾಗರೀಕರ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ. 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-1, 2, ಮತ್ತು 3. ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ(ಪ್ರ) ಕರ್ನಾಟಕ ವಿಧಾನ ಸಭೆ. ಇವರಿಗೆ: ಕರ್ನಾಟಕ ವಿಧಾನ ಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಪ್ರಶ್ನೆಗಳು, ಅರ್ಧ ಗಂಟೆ ಕಾಲಾವಧಿ ಚರ್ಚೆ, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಹೊರಗಡೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ.1288 ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ನೀಡತಕ್ಕದ್ದು. ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla.kar.nic-in/assembly/lob/lob.htm ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬಂಧಪಟ್ಟಿರತಕ್ಕದ್ದು; . ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; . ಅದು ಸಂದಿಗ್ಗವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; ಕ ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದ್ದಲ್ಲ; . ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು 5 ತಾವೇ ಜವಾಬ್ದಾರರಾಗಿರತಕ್ಕದ್ದು; . ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು, ಅಣಕದ ಮಾತುಗಳನ್ನು, ದೋಷಾರೋಪಣೆಗಳನ್ನು ಶ್ಲಾಘನೆ, ವಿಶೇಷಣೆಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ; ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ. . ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಅದು, ಸಾಮಾನ್ಯವಾಗಿ ಸೂರೈವತ್ತು ಪದಗಳನ್ನು ಮೀರತಕ್ಕದಲ್ಲ; . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆ ಯನ್ನು ಕೇಳತಕ್ಕದಲ್ಲ; , ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅಂತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕುದಲ್ಲ; . ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ಧ್ವನಿತಗೊಳ್ಳುವಂತಿರತಕ್ಕದಲ್ಲ; . ಒಂದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದೆ ಇರುವಂಥ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ: . ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೋ ಅಂಥ ಪ್ರಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನಃ ಕೇಳತಕ್ಕದಲ್ಲ; 20. 21. 2 pr ಗು . ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ . ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; . ಅದರಲ್ಲಿ ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳತಕ್ಕದಲ್ಲ: . ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; . ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕುದಲ್ಲ; ಒಂದು ಬ ೪ ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದಲ್ಲ; ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ; ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೆ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕುದಲ್ಲ. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; . ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದ ದಿನಾಂಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. 6) ಪ್ರಶ್ನೆ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. 7) ಪ್ರಶ್ನೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. 8) ಪ್ರಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 1) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. ~~ KS ಅನುಬಂಧ-3 ದಿನಾಂಕ:12.07.2019 ರಿಂದ 26.07.2019ರವರೆಗಿನ ಉಪವೇಶನಗಳಲ್ಲಿ ಪ್ರಶ್ನೆಗಳಿಗೆ ಉತ್ತರಿಸಬೇಕಾದ ದಿನಗಳು ಮತ್ತು ಮಂತ್ರಿಗಳು / ಇಲಾಖೆಗಳ ಸಮೂಹಗಳು ಈ ಕೆಳಕಂಡಂತಿದೆ: ಸಮೂಹ ಅ-& ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ 15 ಹಾಗೂ 22ನೇ | ಕಂದಾಯ ಸಚಿವರು ಕಂದಾಯ ಇಲಾಖೆಯಿಂದ ಮುಜರಾಯಿ ಜುಲೈ 2019 ಹೊರತುಪಡಿಸಿ ಕಂದಾಯ (ಹೋಮವಾರ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ವಿಕಲಚೇತನರ ಮತ್ತು ಹಿರಿಯ ಮತ್ತು ಹಿರಿಯ ಸಾಗರೀಕರ ಸಬಲೀಕರಣ ಇಲಾಖೆ ನಾಗರಿಕರ ಸಬಲೀಕರಣ ಸಚಿವರು ಕಾರ್ಮಿಕ ಸಚಿವರು ಕಾರ್ಮಿಕ ಇಲಾಖೆ ಅರಣ್ಯ ಸಚಿವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಮುಜರಾಯಿ ಹಾಗೂ ಕೌಶಲ್ಯ | 1: ಕಂದಾಯ ಇಲಾಖೆಯಿಂದ ಮುಜರಾಯಿ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು 2. ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 10 ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಇಲಾಖೆಗಳು 16 ಹಾಗೂ 23ನೇ ಮುಖ್ಯಮಂತ್ರಿಗಳು ಜುಲೈ 2019 (ಮಂಗಳವಾರ) 1. ಸಂಪುಟ ವ್ಯವಹಾರಗಳ ಇಲಾಖೆ 2. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ 3. ಸಾಂಸ್ಥಿಕ ಹಣಕಾಸು, ಅಬಕಾರಿ, ಸಣ್ಣ ಉಳಿತಾಯ ಮತ್ತು ಲಾಟರಿ ಒಳಗೊಂಡಂತೆ ಆರ್ಥಿಕ ಇಲಾಖೆ 4. ಒಳಾಡಳಿತ ಇಲಾಖೆಯಿಂದ ಗುಪ್ತದಳ 5. ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ . ಯೋಜನೆ ಮತ್ತು ಸಾಂಖ್ಯಿಕ ಇಲಾಖೆ 7. ಇಂಧನ ಇಲಾಖೆ 8. ಸಾರ್ವಜನಿಕ ಉದ್ಯಮಗಳ ಇಲಾಖೆ 9. ಮೂಲಭೂತ ಸೌಲಭ್ಯ ಅಭಿವೃದ್ಧಿ ಇಲಾಖೆ 10. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಜವಳಿ 1. ಹಂಚಿಕೆಯಾಗದ ಇತರೆ ಖಾತೆಗಳು ರಾ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಸಚಿವರು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಾರಿಗೆ ಸಚಿವರು ಸಾರಿಗೆ ಇಲಾಖೆ ತತ್ತು ಭೂ ವಿಜ್ಞಾನ ಸಚಿವರು | ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಗಣಿ ಮತ್ತು ಭೂವಿಜ್ಞಾನ ಸಕ್ಕರೆ ಸಚಿವರು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಕ್ಕರೆ ಸಣ್ಣ ಕೈಗಾರಿಕೆ ಸಚಿವರು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು 11 ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ 17 ಹಾಗೂ 24ನೇ | ಉಪ ಮುಖ್ಯಮಂತ್ರಿಗಳು 1. ನಗರಾಭಿವೃದ್ಧಿ ಇಲಾಖೆಯಿಂದ () ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (1) ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ (॥) ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (೪) ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ (೪) ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (೪) ನಗರ ಯೋಜನಾ ನಿರ್ದೇಶನಾಲಯ ಒಳಗೊಂಡಂತೆ ಬೆಂಗಳೂರು ನಗರಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳು 2. ಕಾನೂಸು ಇಲಾಖೆ. 3. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ 4. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಜುಲೈ 2019 (ಬುಧವಾರ) ಲೋಕೋಪಯೋಗಿ ಸಚಿವರು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಿಂದ ಲೋಕೋಪಯೋಗಿ ನಗರಾಭಿವೃದ್ಧಿ ಸಚಿವರು 1. ನಗರಾಭಿವೃದ್ಧಿ ಇಲಾಖೆಯಿಂದ (1) ಮಹಾನಗರ ಪಾಲಿಕೆಗಳು (ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರುನಗರಕ್ಕೆ ಸಂಬಂಧಿಸಿದ ವಿಷಯಗಳನ್ನು ಹೊರತುಪಡಿಸಿ) (1) ನಗರಾಭಿವೃದ್ದಿ ಪ್ರಾಧಿಕಾರಗಳು (ಬೆಂಗಳೂರು ನಗರಕ್ಕೆ ಸಂಬಂಧಿಸಿದ ವಿಷಯಗಳನ್ನು ಹೊರತುಪಡಿಸಿ) (॥) ನಗರ ಭೂ ಸಾರಿಗೆ ನಿರ್ದೇಶನಾಲಯ (೪) ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (೪) ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ಆಹಾರ ಮತ್ತು ನಾಗರಿಕ 1. ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಸರಬರಾಜು ಹಾಗೂ ಗ್ರಾಹಕ ಗ್ರಾಹಕ ವ್ಯವಹಾರಗಳ ಇಲಾಖೆ 12 ವ್ಯವಹಾರಗಳು, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್‌ ಸಚಿವರು 2. ಅಲ್ಪ ಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್‌ ಇಲಾಖೆ ಗೃಹ ಸಚಿವರು ಒಳಾಡಳಿತ ಇಲಾಖೆಯಿಂದ ಗುಪ್ತದಳ ಹೊರತುಪಡಿಸಿ ಒಳಾಡಳಿತ ವಸತಿ ಸಚಿವರು ವಸತಿ ಇಲಾಖೆ ಪೌರಾಡಳಿತ ಹಾಗೂ ಸ್ಥಳೀಯ ನಗರಾಭಿವೃದ್ಧಿ ಇಲಾಖೆಯಿಂದ ಸಂಸ್ಥೆಗಳ ಸಚಿವರು ಪುರಸಭೆ ಮತ್ತು ಸ್ಥಳೀಯ ಸಂಸ್ಥೆಗಳು (ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು) ಸಮೂಹ ಈ-0 ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು 18 ಹಾಗೂ 25ನೇ ಭಾರಿ ಮತ್ತು ಮಧ್ಯಮ ನೀರಾವರಿ | 1. ಜಲಸಂಪನ್ಮೂಲ ಇಲಾಖೆಯಿಂದ ಭಾರಿ ಮತ್ತು ಜುಲೈ 2019 ಹಾಗೂ ಕನ್ನಡ ಮತ್ತು ಸಂಸ್ಕೃತಿ ಮಧ್ಯಮ ನೀರಾವರಿ (ಗುರುವಾರ) ಸಚಿವರು 2. ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪಂಚಾಯತ್‌ ರಾಜ್‌ ಸಚಿವರು | ಉನ್ನತ ಶಿಕ್ಷಣ ಸಚಿವರು ಶಿಕ್ಷಣ ಇಲಾಖೆಯಿಂದ ಉನ್ನತ ಶಿಕ್ಷಣ | ಸಣ್ಣ ನೀರಾವರಿ ಸಚಿವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ | ಸಚಿವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಕೀಯ ಶಿಕ್ಷಣ ಸಚಿವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ವೈದ್ಯಕೀಯ ಶಿಕ್ಷಣ ಇಲಾಖೆ ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ 19 ಹಾಗೂ 26ನೇ ಜುಲೈ 2019 (ಶುಕ್ರವಾರ) ಇಲಾಖೆಗಳು ಕೃಷಿ ಸಚಿವರು ಕೃಷಿ ಇಲಾಖೆ ಸಮಾಜ ಕಲ್ಯಾಣ ಸಚಿವರು ಸಹಕಾರ ಸಚಿವರು ಸಮಾಜ ಕಲ್ಯಾಣ ಇಲಾಖೆ ಸಹಕಾರ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಪಶುಸಂಗೋಪನೆ ಮತ್ತು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಮೀನುಗಾರಿಕೆ ಸಚಿವರು ತೋಟಗಾರಿಕೆ ಸಚಿವರು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ ರೇಷ್ಮೆ ಹೊರತುಪಡಿಸಿ ತೋಟಗಾರಿಕೆ ಪ್ರವಾಸೋದ್ಯಮ ಮತ್ತು ರೇಷ್ಮೆ | 1. ಪ್ರವಾಸೋದ್ಯಮ ಇಲಾಖೆ ಸಚಿವರು 2. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ ಷೆ ರೇಷೆ ಕ್ರಿ 14 ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾ೦ಕ 12ನೇ ಜುಲೈ, 2019 (ಸಮಯ: ಮಧ್ಯಾಹ್ನ 12.30 ಗಂಟೆಗೆ) ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 15ನೇ ಜುಲೈ, 2019 (ಸಮಯ: ಮಧ್ಯಾಹ್ನ 12.30 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಮೊದಲನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ಮೊದಲನೇ ಪಟ್ಟಿ 2. ಕಾರ್ಯದರ್ಶಿಯವರ ವರದಿ ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನ೦ತರ ರಾಷ್ಟ್ರಪತಿಗಳು / ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. 3. ವರದಿಯನ್ನೊಪ್ಪಿಸುವುದು ಶ್ರೀ ಕೆ. ಶ್ರೀನಿವಾಸ ಗೌಡ (ಅಧ್ಯಕ್ಷರು, ಅಂದಾಜುಗಳ ಸಮಿತಿ) ಅವರು 2018-19ನೇ ಸಾಲಿನ ಅಂದಾಜುಗಳ ಸಮಿತಿಯ ಮೊದಲನೇ ವರದಿಯನ್ನೊಪ್ಲಿಸುವುದು. ಕಾರ್ಯದರ್ಶಿಯವರು:- «2/ 2019-20ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮಂಡನೆ ಹಾಗೂ ಚರ್ಚೆ. 2 2 ;- 4. ವಿತ್ತೀಯ ಕಾರ್ಯಕಲಾಪಗಳು | ಬೇಡಿಕೆ ಸಂಖ್ಯೆ ಬೇಡಿಕೆಯ ಹೆಸರು [03 ಆರ್ಥಿಕ [= 04 ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ 06 ಮೂಲಭೂತ ಸೌಕರ್ಯ ಅಭಿವೃದ್ಧಿ 3, (ಇಂಧನ |] 26 ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ 15 ಮಾಹಿತಿ ತಂತ್ರಜ್ಞಾನ 19 [ನಗರಾಭಿವೃದ್ಧಿ ಸ 27 ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ 20 ಲೋಕೋಪಯೋಗಿ 14 ಕಂದಾಯ ಆ 05 ಒಳಾಡಳಿತ ಮತ್ತು ಸಾರಿಗೆ 09 ಸಹಕಾರ 21 ಜಲಸಂಪನ್ಮೂಲ 25 ಕನ್ನಡ ಮತ್ತು ಸಂಸ್ಕೃತಿ | 17 ಶಿಕ್ಷಣ 18 ವಾಣಿಜ್ಯ ಮತ್ತು ಕೈಗಾರಿಕೆ 07 ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತಿ ರಾಜ್‌ 01 ಕೃಷಿ ಮತ್ತು ತೋಟಗಾರಿಕೆ 02 ಪಶುಸಂಗೋಪನೆ ಮತ್ತು ಮೀನುಗಾರಿಕೆ 10 | ಸಮಾಜ ಕಲ್ಯಾಣ ಕ 16 ವಸತಿ 12 | ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು 13 ಆಹಾರ ಮತ್ತು ನಾಗರೀಕ ಸರಬರಾಜು ಸಾ; ಆರೋಗ್ಯ ಮತ್ತು ಕುಟುಂಬ ಕಲ್ಯಾಣ R 23 ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ರ ರಾನ್‌ ಹತ್ತು ಮಕ್ಕಳ ಅಭಿವೃದ್ಧಿ ಡಿ/.. 5. ಶಾಸನ ರಚನೆ ಕ ಎಧೇಯಕಗಳನ್ನು ಮಂಡಿಸುವುದು ಶ್ರೀ ಆರ್‌.ವಿ. ದೇಶಪಾಂಡೆ (ಮಾನ್ಯ ಕಂದಾಯ ಸಚಿವರು) ಅವರು:- ಅ) 2019ನೇ ಸಾಲಿನ ಸರ್ವಜ್ಞ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ: ಜಿ. ಪರಮೇಶ್ವರ್‌ (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2019ನೇ ಸಾಲಿನ ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರ ಕಾನೂನುಗಳು (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಜಿ.ಟಿ. ದೇವೇಗೌಡ (ಮಾನ್ಯ ಉನ್ನತ ಶಿಕ್ಷಣ ಸಚಿವರು) ಅವರು:- ಅ) 2019ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಜಿ.ಟಿ. ದೇವೇಗೌಡ (ಮಾನ್ಯ ಉನ್ನತ ಶಿಕ್ಷಣ ಸಚಿವರು) ಅವರು:- ಅ) 2019ನೇ ಸಾಲಿನ ಕರ್ನಾಟಕ ಖಾಸಗಿ ವಿಶ್ವವಿದ್ಯಾಲಯಗಳ ವ್ಯವಸ್ಥಾಪನೆಯನ್ನು ತಾತ್ಕಾಲಿಕವಾಗಿ ವಶಕ್ಕೆ ತೆಗೆದುಕೊಳ್ಳುವ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಂಡ್ಲೆ/., 1) 2) 3) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm 6. ಗಮನ ಸೆಳೆಯುವ ಸೂಚನೆಗಳು ಶ್ರೀ ಎಸ್‌.ಎ. ರಾಮದಾಸ್‌ ಅವರು - ಮೈಸೂರಿನ ಸರ್ಕಾರಿ ಕೆ.ಆರ್‌. ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನ ತುರ್ತು ವ್ಯವಸ್ಥೆಯ ಕೊರತೆಯಿದ್ದು, ಇದರಿ೦ದ ರೋಗಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿರುವುದರಿ೦ದ ಸದರಿ ಆಸ್ಪತ್ರೆಯನ್ನು ಉನ್ನತ ದರ್ಜೆಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಪರಿವರ್ತಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಸಿದ್ದು ಕೆ. ಸವದಿ ಅವರು - ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಡಿಯಲ್ಲಿ ನೇಯ್ಗೆ ಮಾಡುವ ನೇಕಾರರುಗಳಿಗೆ ಸಕಾಲದಲ್ಲಿ ನೂಲಿನ ಸರಬರಾಜಿಲ್ಲದೇ ನೇಕಾರರು ತೊಂದರೆ ಅನುಭವಿಸುತ್ತಿರುವುದರಿ೦ದ ಅವರುಗಳ ಸಾಲ ಮನ್ನಾ ಮಾಡುವ ಬಗ್ಗೆ ಮಾನ್ಕ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಸುನಿಲ್‌ ಬಿಳಿಯಾ ನಾಯ್ಕ ಅವರು - ಭಟ್ಕಳ ತಾಲ್ಲೂಕಿನ ಮಾವಿನಕುರ್ವಾ ಬಂದರಿನಲ್ಲಿ ತುಂಬಿಕೊಂಡಿರುವ ಹೂಳನ್ನು ತೆಗೆಯದಿರುವುದರಿ೦ದ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ಮಾನ್ಯ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟ ಗುರುವಾರ, ದಿನಾಂಕ 18ನೇ ಜುಲೈ, 2019 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಪ್ರಸಾವ ಹಾದಿ ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮುಖ್ಯಮಂತ್ರಿಗಳು) ಅವರು ಈ ಕೆಳಕಂಡ ಪ್ರಸ್ತಾವವನ್ನು ಮಂಡಿಸುವುದು:- “ಈ ಸದನವು ಶ್ರೀ ಹೆಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ.” ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 19ನೇ ಜುಲೈ, 2019 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಪ್ರಸ್ತಾವ ಬಿ ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮುಖ್ಯಮಂತ್ರಿಗಳು) ಅವರು ಮಂಡಿಸಿರುವ ಈ ಕೆಳಕಂಡ ಪ್ರಸ್ತಾ ವದ ಮೇಲೆ ಮುಂದುವರೆದ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. “ಈ ಸದನವು ಶ್ರೀ ಹೆಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ.” ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 22ನೇ ಜುಲೈ, 2019 (ಸಮಯ: ಬೆಳಿಗ್ಗೆ 11.00 ಗಂಟಿಗೆ) ಪ್ರಸ್ತಾವ ಹಾಧಿ ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮುಖ್ಯಮಂತ್ರಿಗಳು) ಅವರು ಮಂಡಿಸಿರುವ ಈ ಕೆಳಕಂಡ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. “ಈ ಸದನವು ಶ್ರೀ ಹೆಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ.” ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾ೦ಕ 23ನೇ ಜುಲೈ, 2019 (ಸಮಯ: ಬೆಳಿಗ್ಗೆ 10.00 ಗಂಟೆಗೆ) (ಟ್ಟ | ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮುಖ್ಯಮಂತ್ರಿಗಳು) ಅವರು ಮಂಡಿಸಿರುವ ಈ ಕೆಳಕಂಡ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. “ಈ ಸದನವು ಶ್ರೀ ಹೆಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ.” ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಸಂಖ್ಯೆ: ಕರ್ನಾಟಕ ವಿಧಾಸಭೆ...) ೧ ಇ್ಠ್ಪ, ೫6881187838 2೫15147117೫ 95೫11811 ಕವಿಸಸ/ಶಾರಶಾ/18/2018 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆ೦ಗಳೂರು. ದಿನಾಂಕ: 01.07.2019 ಮಾನ್ನರೆ, ಶ್ರ ಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. ಸೇಸೇಸಸೇಶಡ್ಯೇ ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 174(0ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ಕರ್ನಾಟಕ ಏಧಾನಸಭೆಯು ಶುಕ್ರವಾರ, ದಿನಾ೦ಕ: 12ನೇ ಜುಲೈ, 2019ರಂದು ಮಧ್ಯಾಹ್ನ 12.30ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆಂದು ತಮಗೆ ತಿಳಿಸಲಿಚ್ಛಿಸುತ್ತೇನೆ. ಗೆ ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆ೦ದು ಕೋರುತ್ತೇನೆ. ತಮ್ಮ ಏಶ್ವಾಸಿ, 10 1(ಆ(ೀ1: ಟಟ. ಓ..ಓ. (ಎಂ.ಕೆ. ವಿಶಾಲಾಕ್ಸಿ) ಕಾರ್ಯದರ್ಶಿ(ಪ), ಕರ್ನಾಟಕ ವಿಧಾನಸಭೆ 1. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. 2. ದಿನಾಂಕ 1ನೇ ಜುಲೈ. 20195 ರಾಜ್ಯ ವಿಶೇಷ ಪತ್ರಾಂಕಿತದಲ್ಲಿ ಪ್ರಕಟಿಸಿ ಈ ಸಚಿವಾಲಯಕ್ಕೆ 50 ಪ್ರತಿಗಳನ್ನು ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯದ ಪತ್ರಾಂಕಿತ ಸಂಗ್ರಹಕಾರರನ್ನು ಕನೀರಲಾಗಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. . ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸ೦ಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಕ ಮಾನ್ಯ ರಾಜ್ಯಪಾಲರ "ೊಾರ್ಯದರ್ಶಿ, ರಾಜಭವನ, ಬೆಂಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. . ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ 'ಯೋಗ, ನವದೆಹಲಿ. . ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ಕಾರ್ಯದರ್ಶಿ, ಸರ್ನಾಟಕ ವಿಧಾನ ಪರಿಷತ್ತು. ಬೆಂಗಳೂರು. . ಅಡೊಕೇಟ್‌ ಜನರಲ್‌, ಕರ್ನಾಟಕ, ಬೆ೦ಗಳೂರು. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. ನಿರ್ದೆಶಕರು, ದೂರದರ್ಶನ ಕೇಂದ, ಬೆ೦ಗಳೂರು. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. ಮಾನ್ಯ ಸಭಾಧ್ಯಕ್ಷರವರ ಆಪ್ತ `ಸೌರ್ಯದರ್ಶಿ, ಕರ್ನಾಟಕ ವಿದಾನಸಭೆ, ಬೆ೦ಗಳೂರು. | ಮಾನ್ನ ಉಪ ಸಭಾಧ್ಯಕ್ಷರ ತಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಸ ಮಾನ್ಶ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ೯ ಮಾನ್ಸ ಸರ್ಕಾರಿ ಮುಖ್ಯ ಸಚೇಶಕರ ಆಪ್ತೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಕ ಮಾನ ವಿರೋಧ ಪಕ್ಷದ' ಮುಖ್ಯ ಸಚೇತೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸ ಭೆ, ಬೆ೦ಗಳೂರು. ಕರ್ನಾಟಕ ಸರ್ಕಾರದೆ' ವಿಶೇಷ ಪ್ರತಿನಿಧಿಗಳ ಆಪ್ತ “ಕಾರ್ಯದರ್ಶಿಗಳು. ಕರ್ನಾಟಕ ಭವನ, ನವದೆಹಲಿ. . ಕರ್ನಾಟಕ ವಿಧಾನಸಭೆಯ ಎಲ್ಲಾ ಅಧಿಕಾರಿಗಳಿಗೆ - ಮಾಹಿತಿಗಾಗಿ, [10.10ಗ5/_೯6೮1/18/2018 [_ಆ151811/ಆ ಡಿ55೮7701/ 5607618, '/11837೩ 50೬0078,867681ಟ1ಟ. 7೩೭೮: 01.07.2019. 068/ 51(/11308177, 5೭0: 56551005 ೦" (877831 1೮01518011೮ ಗಿ5567701/ 6806 8೧6 776 - 11071800 /ಆ0. ಓಂ ಜು ಬ ಬು ಬು 1೧ ೮೦೦1೮5೮ ೦ 0೧7೮ 0೦%/೮/5 ೦೦೧೮77೮೮ ೧೮೮7 ಗಿಗ1೮1೮ 174(1) ೦" (7೮ 0೦೧5೭೪೦೧ ೦₹ 7೧613, (1೦701 60617೦7 ೦7 (08/7218 ೧೩5 5ಟಗ1೧30೧೮೮ ₹0೮ (21721282 [೮೦1512೪೮ ಗಿ55೮7%0// ₹೧ 7766 2£ ೩2,30 ನ.13. ೦೧ 862), 03೮ 125 20/0, 2049 1೧ 07೮ 1೮೦151830೮ ಸಿ55೮70// ೮1371061, 162072 5೧೧೮07೩, 8೦70೩111, 7 5೬೮%: 1/೦೬ £೦ 10೧61/ 806೧6 07೮ 776606. (೦೮/5 78177.11/, (೭:೬: (ಟಿ... (ಓ.ಓ.ಟೋೀಿ (1/.1(, '/15(1/,[61(5111) 56018//(/ಲ), (21778031 1೮೮1518011೮ ಗಿ5೦೮7701/, 0: 1, ಓಿ|| (೧೮ 10೦7101೮ 11170675 ೦7 (08/13818(2 ಓ5615180/೮ ಸಿ5567700/, 2. 776 ೮೦77101161, (0277212812 682606-0/117 83 7೦೦೬೦9! ₹೦ 0001157 1೧ 0೧7೮ ಐ೧8-07617೩೧/ (82606 6866 (76 15 701/, 2019 876 ₹0 5676 50 ೧೦0169 ₹0 (715 5601: 0೦೧) ೭೦: .._ 76 0೧10" 56076187/ 876 ಗಓಿ೮61([೦೧೩| ೧716 56೦7೮೩೦೪ ೦ 60907707671 ೦ (037೧2(8(2, 86೧021೬೬. 76 ೧117೮108 56೦೮(೩/1೮5 / 56೦7೮18/166 10 ೮01677776೧1 0" 21 2602176715, 86೧681೬. 776 56076[8// ₹0 ೮016777760: ೧” 7೧618, 111೧|5(7/ ೦" ೩, ೫೮% 0611, 7776 5507618/7/ ₹೦ 60067777೮01 ೦1 17618, 111715(7/ ೦" ೧8/18776718// ಓ(2175, (1 061/1, "717೮ 5607೮18/ಗ/ ₹೦ 50007೧77೮೧ ೦ 7೧018, 111೧1507/ ೦" (1077೮ ಡಿ("5175, ೫೮%/ 261], 776 56076180 10 70೧11೮ 60%/೮/7೦/ ೦7 (0877218, 867081೬೬. 77 560/6080/ 56೧6781, ೦೬ 5೩0೧8, ಜ೦೫/ 017], 7776 560/76187/ 6676/81, ೧೦)/೩ 58078, !1೮%/ 0೮॥/. "77೮ 56076087/, 51೮೮1೦೧ ೮೦777715510 017618, ೮%/ 2೮1]. 10. 7776 ೧೮51೮೮71 0೦7777115510767, (68/7721812 878987, [1೮೪/ 011, 11, 776 56076180/, (08778124 ೭೮೧1518016 0೦೬೧೮1, 86708110. 12, 77೮ ಸಿ0(/೦೦೫॥೮ 667೮7೩, (08778188, 86೧681೬೬. 13. 776 ೦೦೦೮೧7೫೧ 667672, (0877813148, 86೧081೬೬. 14. 776 560೦761865 ೦1 8!| (7೮ 5816 ಓ50158೬/65. 15, 777೮ 0೦1717715510೧೮7, 26೧೩/7767! ೧? 170/7780೧ & 8011೮ ೫೮1೩೦೧5, 86೧681೬/೬. 16, 7೮ 0176೦೦7, 200/68/5787 (೮7672, 8670810. 17. 77 01೮1೦, ಓ|| 17618 ೨೮1೦, 867081೬. 18. 77೮ 21/6೮01, 81೧70, 5:8007೧೮೧/ 8೧೮ ೧11೦3೦೧5, 867081೬೬. 19. 776 ೧,5 ₹0 10೧1೧1ಆ 5೧68/67, (0987721213 1ಆ೧|51201/ಆ ಓಿ5567701/, 86೧021೬೬, 20. 77೮ ೧,5 ॥0 107%1ಆ 0ಆ0ಟ0/ 5068/61, (68777220 60151811/6 ಓಿ5561710)/, 867081೬೬, 21. ೧6 ೧.5 (೧ 68661 0" ೧೧೧೦91೦೧, (08772802 ೬೨೦೦15101೮ ಗಿ55೮710)/, 8೮೧೮೩. 22. 7 7,5 ೬೦ 6006777767! 071" 1/10, (0237728208 6೦15181೮ ಓಿ55೮/70)/, 86೧081೬. 23. 776 ೧,5 (0 070೦911007 72ಗು/ 071೮? 1/೧0, (0277281313 ೬೦೧15180೫೮ 1556೧77011, 8೮೧೦೩. 24, 7೮ ೧/71/215 56076101165 1೦. 50502 700/76567180/065 ೦" 0677೧71671 ೦" (277823, (08/7882 82187, ೫೮೪/ 011, 25, || (7೮ 0110579 0 (02777218103 ೮೧15181೮ ಸಿ5567700/ 5೮೦೮181೩ - 80೯ 1770೧13000. ಎಂ4ಲಾಲಿ ಲು ಬ ಇ ಶುಕ್ರವಾರ, ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನಂತರ ತಿಳಿಸಲಾಗುವುದು. ಬೆ೦ಗಳೂರು ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ: 01.07.2019. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. 26 ಕ್‌ ಶ್‌ ಹದಿನೈದನೇ ವಿಧಾನಸಭೆ ನಾಲ್ಕನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಜುಲೈ 2019 ಸರ್ಕಾರಿ ಕಾರ್ಯಕಲಾಪಗಳು ಸಾರ್ವತ್ರಿಕ ರಜೆ ದಿನ ಸಾರ್ವತ್ರಿಕ ರಜೆ ದಿನ ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಖಾಸಗಿ-ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಕಾರ್ಯಕಲಾಪ ಇರುವುದಿಲ್ಲ ಸಾರ್ವತ್ರಿಕ ರಜೆ ದಿನ ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಖಾಸಗಿ-ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸಭಾಧ್ಯಕ್ಷ ರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು. ಕರ್ನಾಟಕ ವಿಧಾನ ಸಭೆ. 14127/4110 1,162151,14111111. 4551110] 37 ಫ 'ಹಗ7 ವ ಜಸು ಬಿ ಯಪ ತವ ುಹಸುಜವಹುತಗು ಯ ಬಿಡು ಮೂಡ ಇಗ॥ ಸರಿಮ ಬು 111['11:1:7/111 45511/01,3/ 10118111 515510೫ 78011510741, 0೫೦೮೧/4111] 41.1% 2019 7116), 68006 170 121 (1110೮181 18311511 055 580376೩), 68106 076 139% (೮1೮1೩1 11011021 52768), 6೩006 170 14% (೮070881 11011681 1/06 ಬ, 68006 (70 15% ()[110181 81151/3055 [720568 68006 176 169% (110181 7115111055 1170000568), 68106 176 179 (110121 0311511055 [707568 68006 670 185% 1011 €1110181-6)8110121 13 511055 171162), 68806 076 197 (01110131 85173055 580/62), 68006 70 20% 10 511118 62768), 68806 076 215 (1601101281 1101108) (01208), . 6806 100 2275 (8110181 851/1055 '[2056ಖ, 68006 (70 235 (0೯1181 7518055 7706170568)7, 68100 10 245 (1110181 13115111055 '[707568), 08106 076 25% 1/01 €01110121-6)1110121 1311911055 171168), 68006 070 26% ()111(181 8305111055 11111110೮1: 01:0£18111710, 1 2117, 11111 10 1011118100 13801. ಔ 010೩1, 1೩:೦6: 01.07.2019. '1`0: 131 ೦1॥60€/ 08 (116೮ 5೧೮೩೬೦1, 11.16. ]7151141,4105111 5೮೦1೦1೩7(1/0), 1811281208 1.0815181110 1550101). 11 (10 11011716 ಗಿ101110 015 ೧8 1,0615181110 ೧550111). ಕರ್ನಾಟಕ ವಿಧಾನ ಸಬೆ KARNATAKA LEGISLATIVE ASSEMBLY ಸಂಖ್ಯೆ: ಕವಿಸಸ/ಶಾರಶಾ/18/2019 ವಿಧಾನಸಭೆಯ ಸಚಿವಾಲಯ, ವಿಧಾನಸೌಧ, ಬೆಂಗಳೂರು. ದಿನಾಂಕ: 23.07.2019 ಅಧಿಸೂಚನೆ ಶುಕ್ರವಾರ, ದಿನಾಂಕ 12ನೇ ಜುಲೈ, 2019 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ನಾಲ್ಕನೇ ಅಧಿವೇಶನವನ್ನು ಮಂಗಳವಾರ, ದಿನಾಂಕ 23ನೇ ಜುಲೈ, 2019ರಂದು ಅನಿರ್ಧಿಷ್ಟ ಕಾಲದವರೆಗೆ ಮುಂದೂಡಲಾಗಿದೆ. LCE ಚಿಟಿ ಸಟ ಓಟ Ug (ಎಂ.ಕೆ.ವಿಶಾಲಾಕಿ) ಕಾರ್ಯದರ್ಶಿ(ಪು), ಕ ಕರ್ನಾಟಕ ವಿಧಾನಸಭೆ. 1. ವಿಧಾನಸಭೆಯ ಎಲ್ಲಾ ಮಾನ್ನ ಸದಸ್ಯರಿಗೆ. 2. ದಿನಾಂಕ 23ನೇ ಜುಲ್ಲೈ 2019ರ ರಾಜ ಪತ್ರದಲ್ಲಿ ಪ್ರಕಟಿಸಿ ಈ ಸಚಿವಾಲಯಕ್ಕೆ 50 ಪ್ರತಿಗಳನ್ನು ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯದ ಪತ್ರಾರಕಿತೆ ಸಂಗ್ರಹಕಾರರನ್ನು ಕೋರೆಲಾಗಿದೆ. ಪ್ರತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ. 1, 2. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. 3. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 4. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 5. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 6. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿಯವರಿಗೆ, ರಾಜಭವನ, ಬೆಂಗಳೂರು. 7. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. 8. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. 9, ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು, ಬೆಂಗಳೂರು. 12. ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆ೦ಗಳೂರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕ್ತರು, ವಾರ್ತಾ ಇಲಾಖೆ, ಬೆಂಗಳೂರು. 16. ನಿರ್ದೇಶಕರು, ದೂರದರ್ಶನ ಕೇ೦ದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19. ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 20. ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ಮಾನ್ಯ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿಯವರಿಗೆ, ವಿಧಾನಸಭೆ, ಬೆ೦ಗಳೂರು. 22. ಸರ್ಕಾರದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾಸಭೆ, ಬೆಂಗಳೂರು. 23. ವಿರೋಧ ಪಕ್ಷದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯಿಂದ ಆಪ್ತ ಕಾರ್ಯದರ್ಶಿ, ಕರ್ನಾಟಕ ಭವನ, ನವದೆಹಲಿ. 25. ಕರ್ನಾಟಕ ವಿಧಾನ ಸಭೆಯ ಎಲ್ಲಾ ಅಧಿಕಾರಿಗಳು ಹಾಗೂ ಶಾಖೆಗಳಿಗೆ - ಮಾಹಿತಿಗಾಗಿ. ವು ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY No.KLAS//LGA/18/2019 Legislative Assembly Secretariat, Vidhana Soudha, Bengaluru. Date: 23.07.2019 NOTIFICATION The Meeting of the Fourth Session of the Fifteenth Legislative Assembly, which commenced on Friday, the 12" July, 2019 is adjourned sine-die on Tuesday, the 23" July, 2019. As W ME was (M.K.VISHALAKSHI) Secretary(l/c), Karnataka Legislative Assembly. To, 1. All the Hon’ble Members of Karnataka Legislative Assembly. 2. The Compiler, Karnataka Gazette-with a request to publish in the Extra-ordinary Gazette dated the 23 July, 2019 and to send 50 copies to this Secretariat. Copy to: The Chief Secretary and Additional Chief Secretaries to Government of Karnataka The Principal Secretaries/ Secretaries to Government of all Departments. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon'ble Governor of Karnataka, Bengaluru The Secretary General, Lok Sabha, New Delhi. The Secretary General, Rajya Sabha, New Delhi, The Secretary, Election Commission of India, New Delhi. The Resident Commissioner, Karnataka Bhavan, New Delhi. The Secretary, Karnataka Legislative Council, Bengaluru. 12. The Advocate General, Karnataka, Bengaluru, 13. The Accountant General, Karnataka, Bengaluru. 14. The Secretaries of all the State Legislatures. 15, The Commissioner, Department of Information, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18, The Director, Printing, Stationery and Publications, Bengaluru. 19, The Private Secretary to Speaker, Karnataka Legislative Assembly, Bengaluru. 20. The Private Secretary to Deputy Speaker, Karnataka Legislative Assembly, Bengaluru. 21. The Private Secretary to Leader of Opposition, Karnataka Legislative Assembly, Bengaluru. 22. The P.S.to Govt. Chief Whip, Karnataka Legislative Assembly, Bengaluru. 23. The P.S. to Opposition Party Chief Whip, Karnataka Legislative Assembly, Bengaluru. 24. The P.S. to Special Representative of Government of Karnataka, Karnataka Bhavan, New Delhi. 25. All the Officers & Branches of Karnataka Legislative Assembly Secretariat — for information. ತರ ಜ se 2.೬2: (2೫೭೬ == ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ನಾಲ್ಕನೇ ಅಧಿವೇಶನ ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಸೋಮವಾರ, 1ನೇ ಜುಲೈ 2019 ಸಂಖ್ಯೆ: 61 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಶುಕ್ರವಾರ, ದಿನಾಂಕ 12ನೇ ಜುಲೈ, 2019ರಂದು ಮಧ್ಯಾಹ್ನ 12.30 ಗಂಟೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಭೆಯ ೩4ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ;- ದಿನಾಂಕ: 12, 15, 16, 17, 18, 19, 22, 23, 24, 25 ಹಾಗೂ 26ನೇ ಜುಲೈ, 2019. 1. ಪ್ರಶ್ನೆಗಳು (ನಿಯಮ 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-1 ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳ/ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಶಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕ ಪರಿಗಣಿಸಲಾಗುವುದು. ಆ ಪ್ರಶ್ನೆಗಳೂ ಒಳಗೊಂಡಂತೆ, ದಿನವೊಂದಕ್ಕೆ ಗರಿಷ್ಠ ಐದು (5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ರ್‌ ಪ್ರಶ್ನೆಗಳ ಸೂಚನಾ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಪ್ರಶ್ನೆಗಳ ಸೂಚನಾ ಪಟ್ಟಿ ಪತ್ರಗಳನ್ನು ಬ್ಯಾಲೆಟ್‌ ನಡೆಯುವ ಉಪವೇಶನದ ದಿನಾಂಕ | ಸಮೂಹ ಪತ್ರಗಳ ಬ್ಯಾಲೆಟ್‌ ಸಂಖ್ಯೆ ಸ್ವೀಕರಿಸಲು ಸ್ಥಳ ಮತು ಸಮಯ ನಡೆಸುವ ದಿನಾಂಕ ೫ ಷೆ ಕೊನೆಯ ದಿನಾಂಕ 01 15.07.2019 ಅ-Aಿ 06.07.2019 08.07.2019 (ಸೋಮವಾರ) 02 16.07.2019 ಆ-8 08.07.2019 10.07.2019 (ಮಂಗಳವಾರ) 03 17.07.2019 ಇ-ಂ 08.07.2019 10.07.2019 (ಬುಧವಾರ) 04 18.07.2019 ಈ-೧ 09.07.2019 11.07.2019 g (ಗುರುವಾರ) 3 Br ಇ ಇಇ 05 19.07.2019 M-E 09.೦7.2019 11.07.2019 ಜತ್‌ ನ ಇ ಗತ (ಶುಕ್ರವಾರ) 3 ಇಸ be RB 06 22.07.2019 ಅ-A 10.07.2019 12.07.2019 ಜಲ ಚ 8 Ue 9% (ಸೋಮವಾರ) ೫. ™ ಟದ 07 23.07.2019 ಆ-8 10.07.2019 12.07.2019 4 (ಮಂಗಳವಾರ) 08 24.07.2019 ಇ-C 11.07.2019 15.07.2019 (ಬುಧವಾರ) 09 25.07.2019 ಈ-0 11.07.2019 15.07.2019 (ಗುರುವಾರ) 10 26.07.2019 ಉ-೯ 12.07.2019 16.07.2019 (ಶುಕ್ರವಾರ) ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಅನುಬಂಧ-3ರಲ್ಲಿ ನೀಡಿದೆ. ನಿಯಮ 39ರ ಮೇರೆಗೆ ಪ್ರಶ್ನೆಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು ಮತ್ತು ನಿಯಮ 41ರ ಮೇರೆಗೆ ಉತ್ತರಗಳನ್ನು ಒದಗಿಸಲು ಇರುವ 10 ದಿನಗಳ ಕಾಲಾವಕಾಶವನ್ನು ಪ್ರಸ್ತುತ ಅಧಿವೇಶನದ ಪ್ರಶ್ನೋತ್ತರ ದಿನಾಂಕಗಳ ಅವಧಿಗೆ ಮಾತ್ರ ಕಡಿತಗೊಳಿಸಲಾಗಿರುತ್ತದೆ. 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆ ಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟೆ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. (ಈ ಸೂಚನೆಗಳ ಮೇಲೆ ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅಸುಮತಿಸಲಾಗುವುದು) ಅರ್ಧ ಗಂಟೆ ಕಾಲಾವಧಿಯ ಸೂಚನಾಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4, ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯಂತ ಮಹತ್ವವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ಲೋತರ, ಶೂನ್ಣ ವೇಳೆ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದಸದಲ್ಲಿ ಪ್ರಸ್ತಾಪಿಸುವ ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತ್ತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಟಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಚಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಯರ ವಿಧೇಯಕಗಳನ್ನು ನಿಯಮ 75() ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಟಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ. ಖಾಸಗಿ ಸದಸ್ಯರ ವಿಧೇಯಕ ಖಾಸಗಿ ಸದಸ್ಯರ ಖಾಸಗಿ ಸದಸ್ಯರ ವಿಧೇಯಕ ಮತು ನಿರ್ಣಯಗಳ ಸೂಚನಾ ಬ್ಯಾಲೆಟ್‌ ನಡೆಯುವ ಸ್ಪಳ ಮತ್ತು ಕಾರ್ಯಕಲಾಪಗಳಿಗೆ ನ ಮತು ನಿರ್ಣಯಗಳಿಗೆ ಷ್ಟ ಪತ್ರಗಳನ್ನು ಸ್ವೀಕರಿಸಲು ಸ ಸಮಯ ಗೊತುಪಡಿಸಿದ ದಿನಾಂಕ ಬ್ಯಾಲೆಟ್‌ ನಡೆಸುವ ದಿನಾಂಕ Kk ಕೊನೆಯ ದಿನಾಂಕ 18.07.2019 12.07.2019 16.07.2019 ಕಾರ್ಯದರ್ಶಿಯವರ ಕೊಠಡಿ (ಗುರುವಾರ) (ಶುಕ್ರವಾರ) (ಮಂಗಳವಾರ) ಕೊಠಡಿ ಸಂಖ್ಯೆ:121, 25.07.2019 19.07.2019 23.07.2019 ಮೊದಲನೇ ಮಹಡಿ, ವಿಧಾನಸೌಧ, (ಗುರುವಾರ) (ಶುಕ್ರವಾರ) (ಮಂಗಳವಾರ) ಬೆಂಗಳೂರು ಸಮಯ:ಮಧ್ಯಾಹ್ನ 3:00 ಗಂಟೆಗೆ 8. ಅರ್ಜಿಗಳು (ನಿಯಮ 136 ರಿಂದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತದೃಷ್ಟಿಯ ಸಾಗರೀಕರ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ. 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-1, 2, ಮತ್ತು 3. ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ(ಪ್ರ) ಕರ್ನಾಟಕ ವಿಧಾನ ಸಭೆ. ಇವರಿಗೆ: ಕರ್ನಾಟಕ ವಿಧಾನ ಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಪ್ರಶ್ನೆಗಳು, ಅರ್ಧ ಗಂಟೆ ಕಾಲಾವಧಿ ಚರ್ಚೆ, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಹೊರಗಡೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ.1288 ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ನೀಡತಕ್ಕದ್ದು. ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla.kar.nic-in/assembly/lob/lob.htm ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬಂಧಪಟ್ಟಿರತಕ್ಕದ್ದು; . ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; . ಅದು ಸಂದಿಗ್ಗವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; ಕ ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದ್ದಲ್ಲ; . ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು 5 ತಾವೇ ಜವಾಬ್ದಾರರಾಗಿರತಕ್ಕದ್ದು; . ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು, ಅಣಕದ ಮಾತುಗಳನ್ನು, ದೋಷಾರೋಪಣೆಗಳನ್ನು ಶ್ಲಾಘನೆ, ವಿಶೇಷಣೆಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ; ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ. . ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಅದು, ಸಾಮಾನ್ಯವಾಗಿ ಸೂರೈವತ್ತು ಪದಗಳನ್ನು ಮೀರತಕ್ಕದಲ್ಲ; . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆ ಯನ್ನು ಕೇಳತಕ್ಕದಲ್ಲ; , ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅಂತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕುದಲ್ಲ; . ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ಧ್ವನಿತಗೊಳ್ಳುವಂತಿರತಕ್ಕದಲ್ಲ; . ಒಂದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದೆ ಇರುವಂಥ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ: . ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೋ ಅಂಥ ಪ್ರಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನಃ ಕೇಳತಕ್ಕದಲ್ಲ; 20. 21. 2 pr ಗು . ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ . ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; . ಅದರಲ್ಲಿ ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳತಕ್ಕದಲ್ಲ: . ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; . ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕುದಲ್ಲ; ಒಂದು ಬ ೪ ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದಲ್ಲ; ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ; ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೆ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕುದಲ್ಲ. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; . ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದ ದಿನಾಂಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. 6) ಪ್ರಶ್ನೆ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. 7) ಪ್ರಶ್ನೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. 8) ಪ್ರಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 1) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. ~~ KS ಅನುಬಂಧ-3 ದಿನಾಂಕ:12.07.2019 ರಿಂದ 26.07.2019ರವರೆಗಿನ ಉಪವೇಶನಗಳಲ್ಲಿ ಪ್ರಶ್ನೆಗಳಿಗೆ ಉತ್ತರಿಸಬೇಕಾದ ದಿನಗಳು ಮತ್ತು ಮಂತ್ರಿಗಳು / ಇಲಾಖೆಗಳ ಸಮೂಹಗಳು ಈ ಕೆಳಕಂಡಂತಿದೆ: ಸಮೂಹ ಅ-& ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ 15 ಹಾಗೂ 22ನೇ | ಕಂದಾಯ ಸಚಿವರು ಕಂದಾಯ ಇಲಾಖೆಯಿಂದ ಮುಜರಾಯಿ ಜುಲೈ 2019 ಹೊರತುಪಡಿಸಿ ಕಂದಾಯ (ಹೋಮವಾರ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ವಿಕಲಚೇತನರ ಮತ್ತು ಹಿರಿಯ ಮತ್ತು ಹಿರಿಯ ಸಾಗರೀಕರ ಸಬಲೀಕರಣ ಇಲಾಖೆ ನಾಗರಿಕರ ಸಬಲೀಕರಣ ಸಚಿವರು ಕಾರ್ಮಿಕ ಸಚಿವರು ಕಾರ್ಮಿಕ ಇಲಾಖೆ ಅರಣ್ಯ ಸಚಿವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಮುಜರಾಯಿ ಹಾಗೂ ಕೌಶಲ್ಯ | 1: ಕಂದಾಯ ಇಲಾಖೆಯಿಂದ ಮುಜರಾಯಿ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು 2. ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 10 ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಇಲಾಖೆಗಳು 16 ಹಾಗೂ 23ನೇ ಮುಖ್ಯಮಂತ್ರಿಗಳು ಜುಲೈ 2019 (ಮಂಗಳವಾರ) 1. ಸಂಪುಟ ವ್ಯವಹಾರಗಳ ಇಲಾಖೆ 2. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ 3. ಸಾಂಸ್ಥಿಕ ಹಣಕಾಸು, ಅಬಕಾರಿ, ಸಣ್ಣ ಉಳಿತಾಯ ಮತ್ತು ಲಾಟರಿ ಒಳಗೊಂಡಂತೆ ಆರ್ಥಿಕ ಇಲಾಖೆ 4. ಒಳಾಡಳಿತ ಇಲಾಖೆಯಿಂದ ಗುಪ್ತದಳ 5. ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ . ಯೋಜನೆ ಮತ್ತು ಸಾಂಖ್ಯಿಕ ಇಲಾಖೆ 7. ಇಂಧನ ಇಲಾಖೆ 8. ಸಾರ್ವಜನಿಕ ಉದ್ಯಮಗಳ ಇಲಾಖೆ 9. ಮೂಲಭೂತ ಸೌಲಭ್ಯ ಅಭಿವೃದ್ಧಿ ಇಲಾಖೆ 10. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಜವಳಿ 1. ಹಂಚಿಕೆಯಾಗದ ಇತರೆ ಖಾತೆಗಳು ರಾ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಸಚಿವರು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಾರಿಗೆ ಸಚಿವರು ಸಾರಿಗೆ ಇಲಾಖೆ ತತ್ತು ಭೂ ವಿಜ್ಞಾನ ಸಚಿವರು | ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಗಣಿ ಮತ್ತು ಭೂವಿಜ್ಞಾನ ಸಕ್ಕರೆ ಸಚಿವರು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಕ್ಕರೆ ಸಣ್ಣ ಕೈಗಾರಿಕೆ ಸಚಿವರು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು 11 ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ 17 ಹಾಗೂ 24ನೇ | ಉಪ ಮುಖ್ಯಮಂತ್ರಿಗಳು 1. ನಗರಾಭಿವೃದ್ಧಿ ಇಲಾಖೆಯಿಂದ () ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (1) ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ (॥) ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (೪) ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ (೪) ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (೪) ನಗರ ಯೋಜನಾ ನಿರ್ದೇಶನಾಲಯ ಒಳಗೊಂಡಂತೆ ಬೆಂಗಳೂರು ನಗರಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳು 2. ಕಾನೂಸು ಇಲಾಖೆ. 3. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ 4. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಜುಲೈ 2019 (ಬುಧವಾರ) ಲೋಕೋಪಯೋಗಿ ಸಚಿವರು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಿಂದ ಲೋಕೋಪಯೋಗಿ ನಗರಾಭಿವೃದ್ಧಿ ಸಚಿವರು 1. ನಗರಾಭಿವೃದ್ಧಿ ಇಲಾಖೆಯಿಂದ (1) ಮಹಾನಗರ ಪಾಲಿಕೆಗಳು (ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರುನಗರಕ್ಕೆ ಸಂಬಂಧಿಸಿದ ವಿಷಯಗಳನ್ನು ಹೊರತುಪಡಿಸಿ) (1) ನಗರಾಭಿವೃದ್ದಿ ಪ್ರಾಧಿಕಾರಗಳು (ಬೆಂಗಳೂರು ನಗರಕ್ಕೆ ಸಂಬಂಧಿಸಿದ ವಿಷಯಗಳನ್ನು ಹೊರತುಪಡಿಸಿ) (॥) ನಗರ ಭೂ ಸಾರಿಗೆ ನಿರ್ದೇಶನಾಲಯ (೪) ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (೪) ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ಆಹಾರ ಮತ್ತು ನಾಗರಿಕ 1. ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಸರಬರಾಜು ಹಾಗೂ ಗ್ರಾಹಕ ಗ್ರಾಹಕ ವ್ಯವಹಾರಗಳ ಇಲಾಖೆ 12 ವ್ಯವಹಾರಗಳು, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್‌ ಸಚಿವರು 2. ಅಲ್ಪ ಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್‌ ಇಲಾಖೆ ಗೃಹ ಸಚಿವರು ಒಳಾಡಳಿತ ಇಲಾಖೆಯಿಂದ ಗುಪ್ತದಳ ಹೊರತುಪಡಿಸಿ ಒಳಾಡಳಿತ ವಸತಿ ಸಚಿವರು ವಸತಿ ಇಲಾಖೆ ಪೌರಾಡಳಿತ ಹಾಗೂ ಸ್ಥಳೀಯ ನಗರಾಭಿವೃದ್ಧಿ ಇಲಾಖೆಯಿಂದ ಸಂಸ್ಥೆಗಳ ಸಚಿವರು ಪುರಸಭೆ ಮತ್ತು ಸ್ಥಳೀಯ ಸಂಸ್ಥೆಗಳು (ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು) ಸಮೂಹ ಈ-0 ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು 18 ಹಾಗೂ 25ನೇ ಭಾರಿ ಮತ್ತು ಮಧ್ಯಮ ನೀರಾವರಿ | 1. ಜಲಸಂಪನ್ಮೂಲ ಇಲಾಖೆಯಿಂದ ಭಾರಿ ಮತ್ತು ಜುಲೈ 2019 ಹಾಗೂ ಕನ್ನಡ ಮತ್ತು ಸಂಸ್ಕೃತಿ ಮಧ್ಯಮ ನೀರಾವರಿ (ಗುರುವಾರ) ಸಚಿವರು 2. ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪಂಚಾಯತ್‌ ರಾಜ್‌ ಸಚಿವರು | ಉನ್ನತ ಶಿಕ್ಷಣ ಸಚಿವರು ಶಿಕ್ಷಣ ಇಲಾಖೆಯಿಂದ ಉನ್ನತ ಶಿಕ್ಷಣ | ಸಣ್ಣ ನೀರಾವರಿ ಸಚಿವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ | ಸಚಿವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಕೀಯ ಶಿಕ್ಷಣ ಸಚಿವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ವೈದ್ಯಕೀಯ ಶಿಕ್ಷಣ ಇಲಾಖೆ ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ 19 ಹಾಗೂ 26ನೇ ಜುಲೈ 2019 (ಶುಕ್ರವಾರ) ಇಲಾಖೆಗಳು ಕೃಷಿ ಸಚಿವರು ಕೃಷಿ ಇಲಾಖೆ ಸಮಾಜ ಕಲ್ಯಾಣ ಸಚಿವರು ಸಹಕಾರ ಸಚಿವರು ಸಮಾಜ ಕಲ್ಯಾಣ ಇಲಾಖೆ ಸಹಕಾರ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಪಶುಸಂಗೋಪನೆ ಮತ್ತು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಮೀನುಗಾರಿಕೆ ಸಚಿವರು ತೋಟಗಾರಿಕೆ ಸಚಿವರು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ ರೇಷ್ಮೆ ಹೊರತುಪಡಿಸಿ ತೋಟಗಾರಿಕೆ ಪ್ರವಾಸೋದ್ಯಮ ಮತ್ತು ರೇಷ್ಮೆ | 1. ಪ್ರವಾಸೋದ್ಯಮ ಇಲಾಖೆ ಸಚಿವರು 2. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ ಷೆ ರೇಷೆ ಕ್ರಿ 14 ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾ೦ಕ 12ನೇ ಜುಲೈ, 2019 (ಸಮಯ: ಮಧ್ಯಾಹ್ನ 12.30 ಗಂಟೆಗೆ) ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 15ನೇ ಜುಲೈ, 2019 (ಸಮಯ: ಮಧ್ಯಾಹ್ನ 12.30 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಮೊದಲನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ಮೊದಲನೇ ಪಟ್ಟಿ 2. ಕಾರ್ಯದರ್ಶಿಯವರ ವರದಿ ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನ೦ತರ ರಾಷ್ಟ್ರಪತಿಗಳು / ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. 3. ವರದಿಯನ್ನೊಪ್ಪಿಸುವುದು ಶ್ರೀ ಕೆ. ಶ್ರೀನಿವಾಸ ಗೌಡ (ಅಧ್ಯಕ್ಷರು, ಅಂದಾಜುಗಳ ಸಮಿತಿ) ಅವರು 2018-19ನೇ ಸಾಲಿನ ಅಂದಾಜುಗಳ ಸಮಿತಿಯ ಮೊದಲನೇ ವರದಿಯನ್ನೊಪ್ಲಿಸುವುದು. ಕಾರ್ಯದರ್ಶಿಯವರು:- «2/ 2019-20ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮಂಡನೆ ಹಾಗೂ ಚರ್ಚೆ. 2 2 ;- 4. ವಿತ್ತೀಯ ಕಾರ್ಯಕಲಾಪಗಳು | ಬೇಡಿಕೆ ಸಂಖ್ಯೆ ಬೇಡಿಕೆಯ ಹೆಸರು [03 ಆರ್ಥಿಕ [= 04 ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ 06 ಮೂಲಭೂತ ಸೌಕರ್ಯ ಅಭಿವೃದ್ಧಿ 3, (ಇಂಧನ |] 26 ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ 15 ಮಾಹಿತಿ ತಂತ್ರಜ್ಞಾನ 19 [ನಗರಾಭಿವೃದ್ಧಿ ಸ 27 ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ 20 ಲೋಕೋಪಯೋಗಿ 14 ಕಂದಾಯ ಆ 05 ಒಳಾಡಳಿತ ಮತ್ತು ಸಾರಿಗೆ 09 ಸಹಕಾರ 21 ಜಲಸಂಪನ್ಮೂಲ 25 ಕನ್ನಡ ಮತ್ತು ಸಂಸ್ಕೃತಿ | 17 ಶಿಕ್ಷಣ 18 ವಾಣಿಜ್ಯ ಮತ್ತು ಕೈಗಾರಿಕೆ 07 ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತಿ ರಾಜ್‌ 01 ಕೃಷಿ ಮತ್ತು ತೋಟಗಾರಿಕೆ 02 ಪಶುಸಂಗೋಪನೆ ಮತ್ತು ಮೀನುಗಾರಿಕೆ 10 | ಸಮಾಜ ಕಲ್ಯಾಣ ಕ 16 ವಸತಿ 12 | ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು 13 ಆಹಾರ ಮತ್ತು ನಾಗರೀಕ ಸರಬರಾಜು ಸಾ; ಆರೋಗ್ಯ ಮತ್ತು ಕುಟುಂಬ ಕಲ್ಯಾಣ R 23 ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ರ ರಾನ್‌ ಹತ್ತು ಮಕ್ಕಳ ಅಭಿವೃದ್ಧಿ ಡಿ/.. 5. ಶಾಸನ ರಚನೆ ಕ ಎಧೇಯಕಗಳನ್ನು ಮಂಡಿಸುವುದು ಶ್ರೀ ಆರ್‌.ವಿ. ದೇಶಪಾಂಡೆ (ಮಾನ್ಯ ಕಂದಾಯ ಸಚಿವರು) ಅವರು:- ಅ) 2019ನೇ ಸಾಲಿನ ಸರ್ವಜ್ಞ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ: ಜಿ. ಪರಮೇಶ್ವರ್‌ (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2019ನೇ ಸಾಲಿನ ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರ ಕಾನೂನುಗಳು (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಜಿ.ಟಿ. ದೇವೇಗೌಡ (ಮಾನ್ಯ ಉನ್ನತ ಶಿಕ್ಷಣ ಸಚಿವರು) ಅವರು:- ಅ) 2019ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಜಿ.ಟಿ. ದೇವೇಗೌಡ (ಮಾನ್ಯ ಉನ್ನತ ಶಿಕ್ಷಣ ಸಚಿವರು) ಅವರು:- ಅ) 2019ನೇ ಸಾಲಿನ ಕರ್ನಾಟಕ ಖಾಸಗಿ ವಿಶ್ವವಿದ್ಯಾಲಯಗಳ ವ್ಯವಸ್ಥಾಪನೆಯನ್ನು ತಾತ್ಕಾಲಿಕವಾಗಿ ವಶಕ್ಕೆ ತೆಗೆದುಕೊಳ್ಳುವ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಂಡ್ಲೆ/., 1) 2) 3) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm 6. ಗಮನ ಸೆಳೆಯುವ ಸೂಚನೆಗಳು ಶ್ರೀ ಎಸ್‌.ಎ. ರಾಮದಾಸ್‌ ಅವರು - ಮೈಸೂರಿನ ಸರ್ಕಾರಿ ಕೆ.ಆರ್‌. ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನ ತುರ್ತು ವ್ಯವಸ್ಥೆಯ ಕೊರತೆಯಿದ್ದು, ಇದರಿ೦ದ ರೋಗಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿರುವುದರಿ೦ದ ಸದರಿ ಆಸ್ಪತ್ರೆಯನ್ನು ಉನ್ನತ ದರ್ಜೆಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಪರಿವರ್ತಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಸಿದ್ದು ಕೆ. ಸವದಿ ಅವರು - ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಡಿಯಲ್ಲಿ ನೇಯ್ಗೆ ಮಾಡುವ ನೇಕಾರರುಗಳಿಗೆ ಸಕಾಲದಲ್ಲಿ ನೂಲಿನ ಸರಬರಾಜಿಲ್ಲದೇ ನೇಕಾರರು ತೊಂದರೆ ಅನುಭವಿಸುತ್ತಿರುವುದರಿ೦ದ ಅವರುಗಳ ಸಾಲ ಮನ್ನಾ ಮಾಡುವ ಬಗ್ಗೆ ಮಾನ್ಕ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಸುನಿಲ್‌ ಬಿಳಿಯಾ ನಾಯ್ಕ ಅವರು - ಭಟ್ಕಳ ತಾಲ್ಲೂಕಿನ ಮಾವಿನಕುರ್ವಾ ಬಂದರಿನಲ್ಲಿ ತುಂಬಿಕೊಂಡಿರುವ ಹೂಳನ್ನು ತೆಗೆಯದಿರುವುದರಿ೦ದ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ಮಾನ್ಯ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟ ಗುರುವಾರ, ದಿನಾಂಕ 18ನೇ ಜುಲೈ, 2019 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಪ್ರಸಾವ ಹಾದಿ ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮುಖ್ಯಮಂತ್ರಿಗಳು) ಅವರು ಈ ಕೆಳಕಂಡ ಪ್ರಸ್ತಾವವನ್ನು ಮಂಡಿಸುವುದು:- “ಈ ಸದನವು ಶ್ರೀ ಹೆಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ.” ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 19ನೇ ಜುಲೈ, 2019 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಪ್ರಸ್ತಾವ ಬಿ ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮುಖ್ಯಮಂತ್ರಿಗಳು) ಅವರು ಮಂಡಿಸಿರುವ ಈ ಕೆಳಕಂಡ ಪ್ರಸ್ತಾ ವದ ಮೇಲೆ ಮುಂದುವರೆದ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. “ಈ ಸದನವು ಶ್ರೀ ಹೆಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ.” ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 22ನೇ ಜುಲೈ, 2019 (ಸಮಯ: ಬೆಳಿಗ್ಗೆ 11.00 ಗಂಟಿಗೆ) ಪ್ರಸ್ತಾವ ಹಾಧಿ ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮುಖ್ಯಮಂತ್ರಿಗಳು) ಅವರು ಮಂಡಿಸಿರುವ ಈ ಕೆಳಕಂಡ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. “ಈ ಸದನವು ಶ್ರೀ ಹೆಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ.” ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾ೦ಕ 23ನೇ ಜುಲೈ, 2019 (ಸಮಯ: ಬೆಳಿಗ್ಗೆ 10.00 ಗಂಟೆಗೆ) (ಟ್ಟ | ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮುಖ್ಯಮಂತ್ರಿಗಳು) ಅವರು ಮಂಡಿಸಿರುವ ಈ ಕೆಳಕಂಡ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. “ಈ ಸದನವು ಶ್ರೀ ಹೆಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ.” ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಸಂಖ್ಯೆ: ಕರ್ನಾಟಕ ವಿಧಾಸಭೆ...) ೧ ಇ್ಠ್ಪ, ೫6881187838 2೫15147117೫ 95೫11811 ಕವಿಸಸ/ಶಾರಶಾ/18/2018 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆ೦ಗಳೂರು. ದಿನಾಂಕ: 01.07.2019 ಮಾನ್ನರೆ, ಶ್ರ ಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. ಸೇಸೇಸಸೇಶಡ್ಯೇ ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 174(0ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ಕರ್ನಾಟಕ ಏಧಾನಸಭೆಯು ಶುಕ್ರವಾರ, ದಿನಾ೦ಕ: 12ನೇ ಜುಲೈ, 2019ರಂದು ಮಧ್ಯಾಹ್ನ 12.30ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆಂದು ತಮಗೆ ತಿಳಿಸಲಿಚ್ಛಿಸುತ್ತೇನೆ. ಗೆ ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆ೦ದು ಕೋರುತ್ತೇನೆ. ತಮ್ಮ ಏಶ್ವಾಸಿ, 10 1(ಆ(ೀ1: ಟಟ. ಓ..ಓ. (ಎಂ.ಕೆ. ವಿಶಾಲಾಕ್ಸಿ) ಕಾರ್ಯದರ್ಶಿ(ಪ), ಕರ್ನಾಟಕ ವಿಧಾನಸಭೆ 1. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. 2. ದಿನಾಂಕ 1ನೇ ಜುಲೈ. 20195 ರಾಜ್ಯ ವಿಶೇಷ ಪತ್ರಾಂಕಿತದಲ್ಲಿ ಪ್ರಕಟಿಸಿ ಈ ಸಚಿವಾಲಯಕ್ಕೆ 50 ಪ್ರತಿಗಳನ್ನು ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯದ ಪತ್ರಾಂಕಿತ ಸಂಗ್ರಹಕಾರರನ್ನು ಕನೀರಲಾಗಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. . ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸ೦ಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಕ ಮಾನ್ಯ ರಾಜ್ಯಪಾಲರ "ೊಾರ್ಯದರ್ಶಿ, ರಾಜಭವನ, ಬೆಂಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. . ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ 'ಯೋಗ, ನವದೆಹಲಿ. . ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ಕಾರ್ಯದರ್ಶಿ, ಸರ್ನಾಟಕ ವಿಧಾನ ಪರಿಷತ್ತು. ಬೆಂಗಳೂರು. . ಅಡೊಕೇಟ್‌ ಜನರಲ್‌, ಕರ್ನಾಟಕ, ಬೆ೦ಗಳೂರು. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. ನಿರ್ದೆಶಕರು, ದೂರದರ್ಶನ ಕೇಂದ, ಬೆ೦ಗಳೂರು. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. ಮಾನ್ಯ ಸಭಾಧ್ಯಕ್ಷರವರ ಆಪ್ತ `ಸೌರ್ಯದರ್ಶಿ, ಕರ್ನಾಟಕ ವಿದಾನಸಭೆ, ಬೆ೦ಗಳೂರು. | ಮಾನ್ನ ಉಪ ಸಭಾಧ್ಯಕ್ಷರ ತಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಸ ಮಾನ್ಶ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ೯ ಮಾನ್ಸ ಸರ್ಕಾರಿ ಮುಖ್ಯ ಸಚೇಶಕರ ಆಪ್ತೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಕ ಮಾನ ವಿರೋಧ ಪಕ್ಷದ' ಮುಖ್ಯ ಸಚೇತೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸ ಭೆ, ಬೆ೦ಗಳೂರು. ಕರ್ನಾಟಕ ಸರ್ಕಾರದೆ' ವಿಶೇಷ ಪ್ರತಿನಿಧಿಗಳ ಆಪ್ತ “ಕಾರ್ಯದರ್ಶಿಗಳು. ಕರ್ನಾಟಕ ಭವನ, ನವದೆಹಲಿ. . ಕರ್ನಾಟಕ ವಿಧಾನಸಭೆಯ ಎಲ್ಲಾ ಅಧಿಕಾರಿಗಳಿಗೆ - ಮಾಹಿತಿಗಾಗಿ, [10.10ಗ5/_೯6೮1/18/2018 [_ಆ151811/ಆ ಡಿ55೮7701/ 5607618, '/11837೩ 50೬0078,867681ಟ1ಟ. 7೩೭೮: 01.07.2019. 068/ 51(/11308177, 5೭0: 56551005 ೦" (877831 1೮01518011೮ ಗಿ5567701/ 6806 8೧6 776 - 11071800 /ಆ0. ಓಂ ಜು ಬ ಬು ಬು 1೧ ೮೦೦1೮5೮ ೦ 0೧7೮ 0೦%/೮/5 ೦೦೧೮77೮೮ ೧೮೮7 ಗಿಗ1೮1೮ 174(1) ೦" (7೮ 0೦೧5೭೪೦೧ ೦₹ 7೧613, (1೦701 60617೦7 ೦7 (08/7218 ೧೩5 5ಟಗ1೧30೧೮೮ ₹0೮ (21721282 [೮೦1512೪೮ ಗಿ55೮7%0// ₹೧ 7766 2£ ೩2,30 ನ.13. ೦೧ 862), 03೮ 125 20/0, 2049 1೧ 07೮ 1೮೦151830೮ ಸಿ55೮70// ೮1371061, 162072 5೧೧೮07೩, 8೦70೩111, 7 5೬೮%: 1/೦೬ £೦ 10೧61/ 806೧6 07೮ 776606. (೦೮/5 78177.11/, (೭:೬: (ಟಿ... (ಓ.ಓ.ಟೋೀಿ (1/.1(, '/15(1/,[61(5111) 56018//(/ಲ), (21778031 1೮೮1518011೮ ಗಿ5೦೮7701/, 0: 1, ಓಿ|| (೧೮ 10೦7101೮ 11170675 ೦7 (08/13818(2 ಓ5615180/೮ ಸಿ5567700/, 2. 776 ೮೦77101161, (0277212812 682606-0/117 83 7೦೦೬೦9! ₹೦ 0001157 1೧ 0೧7೮ ಐ೧8-07617೩೧/ (82606 6866 (76 15 701/, 2019 876 ₹0 5676 50 ೧೦0169 ₹0 (715 5601: 0೦೧) ೭೦: .._ 76 0೧10" 56076187/ 876 ಗಓಿ೮61([೦೧೩| ೧716 56೦7೮೩೦೪ ೦ 60907707671 ೦ (037೧2(8(2, 86೧021೬೬. 76 ೧117೮108 56೦೮(೩/1೮5 / 56೦7೮18/166 10 ೮01677776೧1 0" 21 2602176715, 86೧681೬. 776 56076[8// ₹0 ೮016777760: ೧” 7೧618, 111೧|5(7/ ೦" ೩, ೫೮% 0611, 7776 5507618/7/ ₹೦ 60067777೮01 ೦1 17618, 111715(7/ ೦" ೧8/18776718// ಓ(2175, (1 061/1, "717೮ 5607೮18/ಗ/ ₹೦ 50007೧77೮೧ ೦ 7೧018, 111೧1507/ ೦" (1077೮ ಡಿ("5175, ೫೮%/ 261], 776 56076180 10 70೧11೮ 60%/೮/7೦/ ೦7 (0877218, 867081೬೬. 77 560/6080/ 56೧6781, ೦೬ 5೩0೧8, ಜ೦೫/ 017], 7776 560/76187/ 6676/81, ೧೦)/೩ 58078, !1೮%/ 0೮॥/. "77೮ 56076087/, 51೮೮1೦೧ ೮೦777715510 017618, ೮%/ 2೮1]. 10. 7776 ೧೮51೮೮71 0೦7777115510767, (68/7721812 878987, [1೮೪/ 011, 11, 776 56076180/, (08778124 ೭೮೧1518016 0೦೬೧೮1, 86708110. 12, 77೮ ಸಿ0(/೦೦೫॥೮ 667೮7೩, (08778188, 86೧681೬೬. 13. 776 ೦೦೦೮೧7೫೧ 667672, (0877813148, 86೧081೬೬. 14. 776 560೦761865 ೦1 8!| (7೮ 5816 ಓ50158೬/65. 15, 777೮ 0೦1717715510೧೮7, 26೧೩/7767! ೧? 170/7780೧ & 8011೮ ೫೮1೩೦೧5, 86೧681೬/೬. 16, 7೮ 0176೦೦7, 200/68/5787 (೮7672, 8670810. 17. 77 01೮1೦, ಓ|| 17618 ೨೮1೦, 867081೬. 18. 77೮ 21/6೮01, 81೧70, 5:8007೧೮೧/ 8೧೮ ೧11೦3೦೧5, 867081೬೬. 19. 776 ೧,5 ₹0 10೧1೧1ಆ 5೧68/67, (0987721213 1ಆ೧|51201/ಆ ಓಿ5567701/, 86೧021೬೬, 20. 77೮ ೧,5 ॥0 107%1ಆ 0ಆ0ಟ0/ 5068/61, (68777220 60151811/6 ಓಿ5561710)/, 867081೬೬, 21. ೧6 ೧.5 (೧ 68661 0" ೧೧೧೦91೦೧, (08772802 ೬೨೦೦15101೮ ಗಿ55೮710)/, 8೮೧೮೩. 22. 7 7,5 ೬೦ 6006777767! 071" 1/10, (0237728208 6೦15181೮ ಓಿ55೮/70)/, 86೧081೬. 23. 776 ೧,5 (0 070೦911007 72ಗು/ 071೮? 1/೧0, (0277281313 ೬೦೧15180೫೮ 1556೧77011, 8೮೧೦೩. 24, 7೮ ೧/71/215 56076101165 1೦. 50502 700/76567180/065 ೦" 0677೧71671 ೦" (277823, (08/7882 82187, ೫೮೪/ 011, 25, || (7೮ 0110579 0 (02777218103 ೮೧15181೮ ಸಿ5567700/ 5೮೦೮181೩ - 80೯ 1770೧13000. ಎಂ4ಲಾಲಿ ಲು ಬ ಇ ಶುಕ್ರವಾರ, ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನಂತರ ತಿಳಿಸಲಾಗುವುದು. ಬೆ೦ಗಳೂರು ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ: 01.07.2019. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. 26 ಕ್‌ ಶ್‌ ಹದಿನೈದನೇ ವಿಧಾನಸಭೆ ನಾಲ್ಕನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಜುಲೈ 2019 ಸರ್ಕಾರಿ ಕಾರ್ಯಕಲಾಪಗಳು ಸಾರ್ವತ್ರಿಕ ರಜೆ ದಿನ ಸಾರ್ವತ್ರಿಕ ರಜೆ ದಿನ ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಖಾಸಗಿ-ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಕಾರ್ಯಕಲಾಪ ಇರುವುದಿಲ್ಲ ಸಾರ್ವತ್ರಿಕ ರಜೆ ದಿನ ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಖಾಸಗಿ-ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸಭಾಧ್ಯಕ್ಷ ರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು. ಕರ್ನಾಟಕ ವಿಧಾನ ಸಭೆ. 14127/4110 1,162151,14111111. 4551110] 37 ಫ 'ಹಗ7 ವ ಜಸು ಬಿ ಯಪ ತವ ುಹಸುಜವಹುತಗು ಯ ಬಿಡು ಮೂಡ ಇಗ॥ ಸರಿಮ ಬು 111['11:1:7/111 45511/01,3/ 10118111 515510೫ 78011510741, 0೫೦೮೧/4111] 41.1% 2019 7116), 68006 170 121 (1110೮181 18311511 055 580376೩), 68106 076 139% (೮1೮1೩1 11011021 52768), 6೩006 170 14% (೮070881 11011681 1/06 ಬ, 68006 (70 15% ()[110181 81151/3055 [720568 68006 176 169% (110181 7115111055 1170000568), 68106 176 179 (110121 0311511055 [707568 68006 670 185% 1011 €1110181-6)8110121 13 511055 171162), 68806 076 197 (01110131 85173055 580/62), 68006 70 20% 10 511118 62768), 68806 076 215 (1601101281 1101108) (01208), . 6806 100 2275 (8110181 851/1055 '[2056ಖ, 68006 (70 235 (0೯1181 7518055 7706170568)7, 68100 10 245 (1110181 13115111055 '[707568), 08106 076 25% 1/01 €01110121-6)1110121 1311911055 171168), 68006 070 26% ()111(181 8305111055 11111110೮1: 01:0£18111710, 1 2117, 11111 10 1011118100 13801. ಔ 010೩1, 1೩:೦6: 01.07.2019. '1`0: 131 ೦1॥60€/ 08 (116೮ 5೧೮೩೬೦1, 11.16. ]7151141,4105111 5೮೦1೦1೩7(1/0), 1811281208 1.0815181110 1550101). 11 (10 11011716 ಗಿ101110 015 ೧8 1,0615181110 ೧550111). ಕರ್ನಾಟಕ ವಿಧಾನ ಸಬೆ KARNATAKA LEGISLATIVE ASSEMBLY ಸಂಖ್ಯೆ: ಕವಿಸಸ/ಶಾರಶಾ/18/2019 ವಿಧಾನಸಭೆಯ ಸಚಿವಾಲಯ, ವಿಧಾನಸೌಧ, ಬೆಂಗಳೂರು. ದಿನಾಂಕ: 23.07.2019 ಅಧಿಸೂಚನೆ ಶುಕ್ರವಾರ, ದಿನಾಂಕ 12ನೇ ಜುಲೈ, 2019 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ನಾಲ್ಕನೇ ಅಧಿವೇಶನವನ್ನು ಮಂಗಳವಾರ, ದಿನಾಂಕ 23ನೇ ಜುಲೈ, 2019ರಂದು ಅನಿರ್ಧಿಷ್ಟ ಕಾಲದವರೆಗೆ ಮುಂದೂಡಲಾಗಿದೆ. LCE ಚಿಟಿ ಸಟ ಓಟ Ug (ಎಂ.ಕೆ.ವಿಶಾಲಾಕಿ) ಕಾರ್ಯದರ್ಶಿ(ಪು), ಕ ಕರ್ನಾಟಕ ವಿಧಾನಸಭೆ. 1. ವಿಧಾನಸಭೆಯ ಎಲ್ಲಾ ಮಾನ್ನ ಸದಸ್ಯರಿಗೆ. 2. ದಿನಾಂಕ 23ನೇ ಜುಲ್ಲೈ 2019ರ ರಾಜ ಪತ್ರದಲ್ಲಿ ಪ್ರಕಟಿಸಿ ಈ ಸಚಿವಾಲಯಕ್ಕೆ 50 ಪ್ರತಿಗಳನ್ನು ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯದ ಪತ್ರಾರಕಿತೆ ಸಂಗ್ರಹಕಾರರನ್ನು ಕೋರೆಲಾಗಿದೆ. ಪ್ರತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ. 1, 2. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. 3. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 4. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 5. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 6. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿಯವರಿಗೆ, ರಾಜಭವನ, ಬೆಂಗಳೂರು. 7. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. 8. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. 9, ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು, ಬೆಂಗಳೂರು. 12. ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆ೦ಗಳೂರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕ್ತರು, ವಾರ್ತಾ ಇಲಾಖೆ, ಬೆಂಗಳೂರು. 16. ನಿರ್ದೇಶಕರು, ದೂರದರ್ಶನ ಕೇ೦ದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19. ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 20. ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ಮಾನ್ಯ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿಯವರಿಗೆ, ವಿಧಾನಸಭೆ, ಬೆ೦ಗಳೂರು. 22. ಸರ್ಕಾರದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾಸಭೆ, ಬೆಂಗಳೂರು. 23. ವಿರೋಧ ಪಕ್ಷದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯಿಂದ ಆಪ್ತ ಕಾರ್ಯದರ್ಶಿ, ಕರ್ನಾಟಕ ಭವನ, ನವದೆಹಲಿ. 25. ಕರ್ನಾಟಕ ವಿಧಾನ ಸಭೆಯ ಎಲ್ಲಾ ಅಧಿಕಾರಿಗಳು ಹಾಗೂ ಶಾಖೆಗಳಿಗೆ - ಮಾಹಿತಿಗಾಗಿ. ವು ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY No.KLAS//LGA/18/2019 Legislative Assembly Secretariat, Vidhana Soudha, Bengaluru. Date: 23.07.2019 NOTIFICATION The Meeting of the Fourth Session of the Fifteenth Legislative Assembly, which commenced on Friday, the 12" July, 2019 is adjourned sine-die on Tuesday, the 23" July, 2019. As W ME was (M.K.VISHALAKSHI) Secretary(l/c), Karnataka Legislative Assembly. To, 1. All the Hon’ble Members of Karnataka Legislative Assembly. 2. The Compiler, Karnataka Gazette-with a request to publish in the Extra-ordinary Gazette dated the 23 July, 2019 and to send 50 copies to this Secretariat. Copy to: The Chief Secretary and Additional Chief Secretaries to Government of Karnataka The Principal Secretaries/ Secretaries to Government of all Departments. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon'ble Governor of Karnataka, Bengaluru The Secretary General, Lok Sabha, New Delhi. The Secretary General, Rajya Sabha, New Delhi, The Secretary, Election Commission of India, New Delhi. The Resident Commissioner, Karnataka Bhavan, New Delhi. The Secretary, Karnataka Legislative Council, Bengaluru. 12. The Advocate General, Karnataka, Bengaluru, 13. The Accountant General, Karnataka, Bengaluru. 14. The Secretaries of all the State Legislatures. 15, The Commissioner, Department of Information, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18, The Director, Printing, Stationery and Publications, Bengaluru. 19, The Private Secretary to Speaker, Karnataka Legislative Assembly, Bengaluru. 20. The Private Secretary to Deputy Speaker, Karnataka Legislative Assembly, Bengaluru. 21. The Private Secretary to Leader of Opposition, Karnataka Legislative Assembly, Bengaluru. 22. The P.S.to Govt. Chief Whip, Karnataka Legislative Assembly, Bengaluru. 23. The P.S. to Opposition Party Chief Whip, Karnataka Legislative Assembly, Bengaluru. 24. The P.S. to Special Representative of Government of Karnataka, Karnataka Bhavan, New Delhi. 25. All the Officers & Branches of Karnataka Legislative Assembly Secretariat — for information. ತರ ಜ se 2.೬2: (2೫೭೬ ==