ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಘು ಪ್ರಕಟಣೆ ಭಾಗ - 2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಮಂಗಳವಾರ, ದಿನಾಂಕ 24ನೇ ಜನವರಿ, 2023 ಸಂಖ್ಯೆ: 278 ವಿಧಾನಸಭೆಯ ಅಧಿವೇಶನದ ಮುಕ್ತಾಯ ಗುರುವಾರ, ದಿನಾಂಕ 29ನೇ ಡಿಸೆಂಬರ್‌, 2022 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ 15ನೇ ವಿಧಾನಸಭೆಯ ಹದಿನಾಲ್ಕನೇ ಅಧಿವೇಶನವನ್ನು 2023ನೇ ಜನವರಿ 24ರ ಅಧಿಸೂಚನೆ ಕ್ರಮಾಂಕ: ಸಂವ್ಯಶಾಇ 05 ಸಂವ್ಯವಿ 2022ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆಂದು ಈ ಮೂಲಕ ಮಾನ್ಯ ಸದಸ್ಯರಿಗೆ ತಿಳಿಸಲಾಗಿದೆ. ಎಂ.ಕೆ. ವಿಶಾಲಾಕ್ಷಿ ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಗೆ: ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ ಪತಿಗಳು: 1. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು 2. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು 3. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ 4. ಬಾರತ ಸರ್ಕಾರದ ಸಂಸದೀಯ ವವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ 5. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ 6. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು 7. ಮಹ್‌ ಪ್ರಧ್‌ನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ 8. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ 9. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ 10. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ 1. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು, ಬೆಂಗಳೂರು 12. ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳಔರು 13. ಮಹ್‌ರೇಖಪಾಲರು, ಕರ್ನಾಟಕ, ಬೆ೦ಗಳೂರು 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ 15. ಆಯುಿಕರು* ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು 16. ನಿರ್ದೇತೆಕರು, ದೂರದರ್ಶನೆ ಕೇ೦ದ್ರ, ಬೆ೦ಗಳೂರು 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗಿಗಳ ಇಲಾಖೆ, ಬೆಂಗಳೂರು 19. ಮಾನ್ನ ಸಭಾಧ್ಷಕರ "ಆಪ್ತ ಕಾರ್ಯೆದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು 20. ಮಾನೆ ಸಭಾಧ್‌ೆರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು 21. ಮಾನ ವಿರೋಧೆ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು 22. ಮಾನ್‌ ಸರ್ಕಾರಿ ಮಿ ಭಾ ಆಪೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ಬೆಂಗಳೂರು 23. ಮಾನು ವಿರೋಧ ಪಕ್ಷದೆ ಮುಖ್ಯ ಸಜೇತೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು 24. ಕನಾಣಟಕ ಸ ಎ ಅಧಿಕಾರಿಗಳಿಗೆ ಮಾಹಿತಿಗಾಗಿ ok okok KARNATAKA LEGISLATIVE ASSEMBLY FIFTEENTH ASSEMBLY BULLETIN PART-II (General information relating to Parliamentary and Other Matters) Tuesday, 24" January, 2023 No: 278 PROROGATION OF SESSION OF THE LEGISLATIVE ASSEMBLY Hon'ble Members are hereby informed that the 14" Session of the 15 Legislative Assembly, which was adjourned sine-die on Thursday, the 29" December, 2022 has been prorogued by the Hon’ble Governor of Karnataka vide Notification No.DPAL 05 SAMVYAVI 2022, Dated 24" January, 2023. M.K. VISHALAKSHI, Secretary, Karnataka Legislative Assembly To, All the Hon’ble Members of Karnataka Legislative Assembly Copy to: 1. The Chief Secretary and Additional Chief Secretaries to Government of Karnataka, Bengaluru 2. The Principal Secretaries / Secretaries to Government of all Departments, Bengaluru 3. The Secretary to Government of India, Ministry of Law, New Delhi 4. The Secretary to Government of India, Ministry of Parliamentary Affairs, New Delhi 5. The Secretary to Government of India, Ministry of Home Affairs, New Delhi 6. The Secretary to Hon’ble Governor of Karnataka, Bengaluru 7. The Secretary General, Lok Sabha, New Delhi 8. The Secretary General, Rajya Sabha, New Delhi 9, The Secretary, Election Commission of India, New Delhi 10. The Resident Commissioner, Karnataka Bhavan, New Delhi 11. The Secretary, Karnataka Legislative Council, Bengaluru 12. The Advocate General, Karnataka, Bengaluru 13. The Accountant General, Karnataka, Bengaluru 14. The Secretaries of all the State Legislatures 15. The Commissioner, Department of Information & Public Relations, Bengaluru 16. The Director, Doordarshan Kendra, Bengaluru 17. The Director, All India Radio, Bengaluru 18. The Director, Printing, Stationery and Publications, Bengaluru 19. The P.S to Hon’ble Speaker, Karnataka Legislative Assembly, Bengaluru 20. The Advisor to Hon’ble Speaker, Karnataka Legislative Assembly, Bengaluru 21. The P.S to Leader of Opposition, Karnataka Legislative Assembly, Bengaluru 22. The P.S to Government Chief Whip, Karnataka Legislative Assembly, Bengaluru 23. The P.S to Opposition Chief Whip, Karnataka Legislative Assembly, Bengaluru 24. All the Officers of Karnataka Legislative Assembly Secretariat — for information ಬ ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಹದಿನಾಲ್ಕನೇ ಅಧಿವೇಶನ ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಬುಧವಾರ, 23ನೇ ನವೆಂಬರ್‌ 2022 ಸಂಖ್ಯೆ:271 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾಂಕ 19ನೇ ಡಿಸೆಂಬರ್‌ 2022ರಂದು ಬೆಳಿಗ್ಗೆ 11.00 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಭೆಯ 14ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾಂಕ: 19, 20, 21, 22, 23, 26, 27, 28, 29 ಮತ್ತು 30ನೇ ಡಿಸೆಂಬರ್‌ 2022 4b ಶೆ.ಗಳು ಬ 1. (ನಿಯಮಗಳು 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-1 ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳು / ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕೆ ಪರಿಗಣಿಸಲಾಗುವುದು. ಆ ಪ್ರಶ್ನೆಗಳೂ ಒಳಗೊಂಡಂತೆ, ದಿನವೊಂದಕ್ಕೆ ಗರಿಷ್ಠ ಐದು(5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ಪೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಪ್ರಶ್ನೆಗಳ ಸೂಚನಾ | ಪ್ರಶ್ನೆಗಳ ಸೂಚನಾ ಪಟ್ಟಿ | ಉಪವೇಶನದ ಬ್ಯಾಲೆಟ್‌ ನಡೆಯುವ ಸಮೂಹ | ಪತ್ರಗಳನ್ನು ಸ್ವೀಕರಿಸಲು | ಪತ್ರಗಳ ಬ್ಯಾಲೆಟ್‌ ಸಂಖ್ಯೆ | ದಿನಾಂಕ | ಸ್ಥಳ ಮತ್ತು ಸಮಯ ಕೊನೆಯ ದಿನಾಂಕ ನಡೆಸುವ ದಿನಾಂಕ | ” 1. 19.12.2022 ಅತಸಿ 28.11.2022 30.11.2022 ಡ್‌ (ಸೋಮವಾರ) ಶ್ಚ _ [| K 2. | 20.12.2022 ಹ ಆ-8 28.11.2022 01.12.2022 ಲ (ಮಂಗಳವಾರ) ೫. ks Sy 3 T7112 2022 pg a-C 29.11.2022 02.12.2022 4 1 3 (ಬುಧವಾರ) ky ವೆ ಜ B ಡ್‌್‌ ಹ FR 2312.2022 4 K: ki ಕಈ-ರ 30.11.2022 03.12.2022 ಥ ಕ್ತ (ಗುರುವಾರ) ಕಿ B ರ್ಜ 3122822 fe ಉರ 01.12.2022 06.12.2022 f (ಶುಕ್ರವಾರ) | ೯385122623 ಅ-ನ 02.12.2022 07.12.2022 A (ಸೋಮವಾರ) 5 K am - ಸಹ ಆ-8 03.12.2022 08.12.2022 BF (ಮಂಗಳವಾರ) gp RE SSN 438 8. 28122022 ಆ ಬ್ಲ ೪೨೦ 05.12.2022 12.12.2022 4061 (ಬುಧವಾರ) “ಸ್ಪ! B ತ್‌ ಕ 529122022 434 ಈ-ರD 06.12.2022 13.12.2022 8 ೧ 8೯ (ಗುರುವಾರ) ತ ಇ ೨3” 16. | 30122022 fe ಉ-£ 07.12.2022 14.12.2022 ಗ (ಶುಕ್ರವಾರ) 5 ಪ್ರಸ್ತುತ ಅಧಿವೇಶನದ ಅವಧಿಯಲ್ಲಿ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸಮೂಹವಾರು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಮಧ್ಯಾಹ್ನ 3.00 ಗಂಟೆಯ ಒಳಗಾಗಿ ಮಾತ್ರ ನೀಡಲು ಅವಕಾಶವಿರುತ್ತದೆ. ಪಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಈ ಕೆಳಕಂಡ ಪಟ್ಟಿಯಲ್ಲಿ ನೀಡಲಾಗಿದೆ:- ಸಮೂಹ ಅ-ಸಿ ಪ್ರಶ್ನೆಗಳಿಗೆ ಉತ್ತರ ನೀಡುವ [| ಸಂಬಂಧಪಟ್ಟ ಮಂತ್ರಿಗಳು ದಿನಾಂಕ 19 ಮತ್ತು 26ನೇ ಕಂದಾಯ ಸಚಿವರು ಡಿಸೆಂಬರ್‌ 2022 ಇಲಾಖೆಗಳು ಕಂದಾಯ ಇಲಾಖೆಯಿಂದ ಮುಜರಾಯಿ ಹೊರತುಪಡಿಸಿ ಕಂದಾಯ (ಸೋಮವಾರ) — ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು 1. ವಸತಿ ಇಲಾಖೆ 2. ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಪಶುಸಂಗೋಪನೆ ಸಚಿವರು ಇಲಾಖೆಯಿಂದ ಮೂಲಸೌಲಭ್ಯ ಅಭಿವೃದ್ಧಿ ಮೀನುಗಾರಿಕ್ಕೆ. ಬಂದರು... 1. ಪಶುಸಂಗೋಪನೆ ಮತ್ತು ಮತ್ತು ಒಳನಾಡು ಜಲಸಾರಿಗೆ ಮೀನುಗಾರಿಕೆ ಇಲಾಖೆಯಿಂದ | ಮೀನುಗಾರಿಕೆ ಲೋಕೋಪಯೋಗಿ ಸಚಿವರು , ಲೋಕೋಪಯೋಗಿ ಇಲಾಖೆ | ಪಶುಸಂಗೋಪನೆ ಮತ್ತು ಮೀನುಗಾರಿಕೆ 2. ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಪಶುಸಂಗೋಪನೆ ಮುಜರಾಯಿ ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರು | | | | 1. ಕಂದಾಯ ಇಲಾಖೆಯಿಂದ ಮುಜರಾಯಿ 2. ಅಲ್ಲಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಸ್‌ ಇಲಾಖೆಯಿಂದ ಹಜ್‌ ಮತ್ತು ವಕ್ಸ್‌ ಸಮೂಹ ಆ-ಗಿ ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ 20 ಮತ್ತು 27ನೇ ಮುಖ್ಯಮಂತ್ರಿಗಳು 1. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಡಿಸೆಂಬರ್‌ 2022 ಇಲಾಖೆ. (ಮಂಗಳವಾರ) 2. ಸಂಪುಟ ವ್ಯವಹಾರಗಳು. 3. ಆರ್ಥಿಕ ಇಲಾಖೆ. 4. ನಗರಾಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಅಭಿವೃದ್ಧ 5. ಒಳಾಡಳಿತ ಇಲಾಖೆಯಿಂದ ಗುಪ್ತಚರ 6. ಹಂಚಿಕೆಯಾಗದ ಇನ್ನಿತರೆ ಖಾತೆಗಳು. 111. | ಜಲಸಂಪನ್ಮೂಲ ಸಚಿವರು | ಜಲಸಂಪನ್ಮೂಲ ಇಲಾಖೆಯಿಂದ ಭಾರಿ ಮತ್ತು ಮಧ್ಯಮ ನೀರಾವರಿ ಸಣ್ಣ ನೀರಾವರಿ ಹಾಗೂ 1. ಜಲಸಂಪನ್ಮೂಲ ಇಲಾಖೆಯಿಂದ ಸಣ್ಣ ಕಾನೂನು, ಸಂಸದೀಯ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವ್ಯವಹಾರಗಳು ಮತ್ತು 2. ಕಾನೂನು ಇಲಾಖೆ ಶಾಸನ ರಚನೆ ಸಚಿವರು 3. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಅಬಕಾರಿ ಸಚಿವರು ಆರ್ಥಿಕ ಇಲಾಖೆಯಿಂದ ಅಬಕಾರಿ ಸಮೂಹ ಇ.--ಛ್ಲಿ ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ ಡಿಸೆಂಬರ್‌ 2022 be Hi ಪಂಗಡಗಳ ಕಲ್ಯಾಣ ಸಚಿವರು A (ಬುಧವಾರ) ಪರಿಶಿಷ್ಟ ವರ್ಗಗಳ ಕಲ್ಯಾಣ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ . ಸಮಾಜ ಕಲ್ಯಾಣ ಇಲಾಖೆ . ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಇಲಾಖೆ ಕೃಷಿ ಸಚಿವರು ಕೃಷಿ ಇಲಾಖೆ ರೇಷ್ಮೆ ಹಾಗೂ ಯುವ 1. ತೋಟಗಾರಿಕೆ ಮತ್ತು ರೇಷ್ಮೆ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರೇಷ್ಮೆ ಸಚಿವರು 2. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತೋಟಗಾರಿಕೆ ಹಾಗೂ ಯೋಜನೆ, 1. ತೋಟಗಾರಿಕೆ ಮತ್ತು ರೇಷ್ಮೆ ಕಾರ್ಯಕ್ರಮ ಸಂಯೋಜನೆ ಮತ್ತು ಇಲಾಖೆಯಿಂದ ತೋಟಗಾರಿಕೆ ಸಾಂಖ್ಯಕ ಸಚಿವರು 2. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಕಾರ್ಮಿಕ ಸಚಿವರು ಕಾರ್ಮಿಕ ಇಲಾಖೆ ಸಮೂಹ ಈ-ರ ಇಲಾಖೆಗಳು ೯೧ ಪ್ರಶ್ನೆಗಳಿಗೆ ಉತ್ತರ ನೀಡುವ ಸಂಬಂಧಪಟ್ಟ ಮಂತ್ರಿಗಳು ದಿನಾಂಕ | ತೆ ಹುತ್ತ ಸು ಗೃಹ ಸ. ಹೊರತುಪಡಿಸಿ ಒಳಾಡಳಿತ ಡಿಸೆಂಬರ್‌ 2022 ಕ ಣ, ಮಾ! (ಗುರುವಾರ) ಉನ್ನತ ಶಿಕ್ಷ ಹಿತಿ ಒಳಾಡಳಿತ ಇಲಾಖೆಯಿಂದ ಗುಪ್ತಚರ ವಿಭಾಗ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವರು 1.ಶಿಕ್ಷಣ ಇಲಾಖೆಯಿಂದ ಉನ್ನತ ಶಿಕ್ಷಣ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ 2.ಮಾಹಿತಿ ತಂತ್ರಜ್ಞಾನ, ಜೈವಿಕ 3.ಕೌಶಲ್ಲ್ದಾಬಿವದ್ದಿ, ಉದ್ಯಮಶೀಲತೆ ಮತು ಸಣ್‌ ಅಲ್ಲ $ ಸ್ರ ಜೀವನೋಪಾಯ ಇಲಾಖೆ ]. ಅರಣ್ಯ, ಪರಿಸರ ಮತು ಜೀವಿಶಾಸ ದು ಮೆ ಇಲಾಖೆಯಿಂದ ಪರಿಸರ ಮತ್ತು ಜೀವಿಶಾಸ್ತ್ರ ನು 2. ಪ್ರವಾಸೋದ್ಯಮ ಇಲಾಖೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಶಿಕ್ಷ ಣ ಹಾಗೂ ಸಕಾಲ ಸಚಿವರು ಪ್ರಾಥಮಿಕ ಮತ್ತು ಪೌಢ 1. ಶಿಕ್ಷಣ ಇಲಾಖೆಯಿಂದ ಶಾಲಾ ಶಿಕ್ಷಣ 1. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ. 2. ವೈದ್ಯಕೀಯ ಶಿಕ್ಷಣ ಇಲಾಖೆ. ಮತ್ತು ಸಾಕ್ಷರತಾ 2. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸಕಾಲ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು 1. ಇಂಧನ ಇಲಾಖೆ | 2. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಮೂಹ ಉ-8 ಪ್ರಶ್ನೆಗಳಿಗೆ ಉತ್ತರ. ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ 23 ಮತ್ತು 30ನೇ ಬೃಹತ್‌ ಮತ್ತು ಮಧ್ಯಮ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಸಕ್ಕರೆ ಡಿಸೆಂಬರ್‌ 2022 ಕೈಗಾರಿಕಾ ಸಚಿವರು ಹೊರತುಪಡಿಸಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ (ಶುಕ್ರವಾರ) ಸಹಕಾರ ಸಚಿವರು ನಗರಾಭಿ ಚಿವರು el ಇಡಿ wl i( ಸಹಕಾರ ಇಲಾಖೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(£ ೪1518), ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಜKUIDFC) ಒಳಗೊಂಡಂತೆ ನಗರಾಭಿವೃದ್ಧಿ ಇಲಾಖೆ (ಬೆಂಗಳೂರು ಅಭಿವೃದ್ಧಿ, ಬೃಹತ್‌ ಬೆ೦ಗಳೂರು ಮಹಾನಗರ ಪಾಲಿಕೆ. ಬೆ೦ಗಳೂರು ಅಭಿವೃದ್ದಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಾಗೂ ನಗರ ಯೋಜನಾ ನಿರ್ದೇಶನಾಲಯ ಹೊರತುಪಡಿಸಿ) ಪೌರಾಡಳಿತ, ಸಣ್ಣ ಹಾಗೂ ವಲಯ ಕೈಗಾರಿಕೆಗಳು ಸಾರ್ವಜನಿಕ ಉದ್ಯಮಗಳ ಸಚಿವರು ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ. ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು I. ನಗರಾಭಿವೃದ್ಧಿ ಇಲಾಖೆಯಿಂದ ಪುರಸಭೆ ಮತ್ತು ಸ್ಥಳೀಯ ಸಂಸ್ಥೆಗಳು (ನಗರ ಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು) 2. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು 3. ಅರ್ಥಿಕ ಇಲಾಖೆಯಿ೦ದ ಸಾರ್ವಜನಿಕ ಉದ್ದಿಮೆಗಳು 1. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗಣಿ ಮತ್ತು ಭೂ ವಿಜ್ಞಾನ. 2. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ 1. ವಾಣಿಜ್ಜ ಮತು ಕೈಗಾರಿಕೆ ಇಲಾಖೆಯಿಂದ [ಕೈಮಗ್ಗ ಮತ್ತು ಜವಳ! ನ ನಾಣ್‌ಜ್ಯಮತ್ತುಕ್ಳಗಾಂಕೆ ಇಲಾ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವರು 2. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಕಬ್ಬು ಅಭಿವೃದ್ಧಿ ಮತು ಸಕ್ತರೆ ನಿರ್ದೇಶನಾಲಯ ಬ ಅ; ಆ ಗ] 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟಿ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ.ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅನುಮತಿಸಲಾಗುವುದು) ಅರ್ಧ ಗಂಟೆ ಕಾಲಾವಧಿಯ ಸೂಚನಾ ಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊ೦ಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯ೦ತ ಮಹತ್ಚವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ನೋತ್ತರ, ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮ೦ಡನೆಯ ತರುವಾಯ) ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಸಲುವಾಗಿ ಈ ನಿಯಮದಡಿ ಮಾನ್ಕ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತ್ತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಠಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಛಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಯರ ವಿಧೇಯಕಗಳನ್ನು ನಿಯಮ 751) ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಟಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. 10 ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾ೦ಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ. ಖಾಸಗಿ ಸದಸ್ಯರ ಖಾಸಗಿ ಸದಸ್ಯರ ವಿಧೇಯಕ ಮತ್ತು ಖಾಸಗಿ ಸದಸ್ಯರ ಬ್ಯಾಲೆಟ್‌ ನಡೆಯುವ ಸ್ಥಳ ಕಾರ್ಯಕಲಾಪಗಳಿಗೆ | ನಿರ್ಣಯಗಳ ಸೂಚನಾ ವಿಧೇಯಕ ಮತ್ತು ಮತ್ತು ಸಮಯ ಗೊತ್ತುಪಡಿಸಿದ ಪತ್ರಗಳನ್ನು ಸ್ಪೀಕರಿಸಲು ನಿರ್ಣಯಗಳಿಗೆ ದಿನಾಂಕ ಕೊನೆಯ ದಿನಾಂಕ ಬ್ಯಾಲೆಟ್‌ ನಡೆಸುವ ದಿನಾಂಕ 22.12.2022 15.12.2022 20.12.2022 ಲ್ಪ (ಗುರುವಾರ) (ಗುರುವಾರ) (ಮಂಗಳವಾರ) ಜ್‌ ್ಸೆ ಕ ತ್ಗೆ 3 B 5. ಆ ತ 29.12.2022 22.12.2022 27.12.2922 2] ` BE [#3 "ಎ (ಗುರುವಾರ) (ಗುರುವಾರ) (ಮಂಗಳವಾರ) | | 8 ಛೆ 8. ಅರ್ಜಿಗಳು (ನಿಯಮ 136 ರಿ೦ದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತದೃಷ್ಟಿಯ ನಾಗರೀಕರ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಚಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. 11 ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ನಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-1 ಮತ್ತು 2 ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ಕರ್ನಾಟಕ ವಿಧಾನ ಸಭೆ ಇವರಿಗೆ: ಕರ್ನಾಟಕ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ವಿಶೇಷ ಸೂಚನೆ ಬೆಂಗಳೂರಿನಲ್ಲಿ (ದಿನಾಂಕ:16.12.2022ರವರೆಗೆ ಮಾತು) ಪ್ರಶ್ನೆಗಳು, ಗಮನ ಸೆಳೆಯುವ ಸೂಚನೆ ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ1143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಒಳಗೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು ಶೂನ್ಯ ವೇಳೆ, ಅರ್ಧ ಗಂಟೆ ಕಾಲಾವಧಿ ಚರ್ಚೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ:128, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ನೀಡತಕ್ಕದ್ದು. ಬೆಳಗಾವಿಯಲಿ (ದಿನಾಂಕ:17.12.2022 ರಿಂದ) ಸುವರ್ಣ ವಿಧಾನಸೌಧದಲ್ಲಿರುವ ಪ್ರಶ್ನೆಗಳ ಶಾಖೆ (ಕೊಠಡಿ ಸಂಖ್ಯೆ:242-242ಎ) ಹಾಗೂ ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ:246-246ಎ) ನೀಡತಕ್ಕದ್ದು. ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla-kar.nic.in/assembly/ lob /lob.htm ಅ೦ತರ್ಜಾಲದಲ್ಲಿ ಲಭ್ಯವಿರುತ್ತದೆ. ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) I 2. 11, 12. ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬಂಧಪಟ್ಟಿರತಕ್ಕದ್ದು; ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; ೧೨ ೧ಎ ಅದು ಸ೦ದಿಗ್ಗವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; . ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದ್ದಲ್ಲ; . ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬಾರರಾಗಿರತಕ್ತದು; ಬ ರಬ . ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು, ಅಣಕದ ಮಾತುಗಳನ್ನು, ದೋಷಾರೋಪಣೆಗಳನ್ನು, ಶ್ಲಾಘನೆ, ವಿಶ್ಲೇಷಣೆಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ; ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆ೦ದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಬನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆ೦ದಾಗಲಿ ಕೇಳತಕ್ಕದಲ್ಲ. . ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರಶಕ್ಕದಲ್ಲ; . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅ೦ತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕದಲ್ಲ; ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ದ್ವನಿತಗೊಳ್ಳುವಂತಿರತಕ್ಕದಲ್ಲ; - ಒ೦ದು. ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದಿರುವಂತಹ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 13 14. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು 17. 18. 19. ನಿರಾಕರಿಸಲಾಗಿದೆಯೋ ಅಂತಹ ಪ್ರಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನ: ಕೇಳತಕ್ಕದಲ್ಲ; . ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; . ಅದರಲ್ಲಿ, ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳಶಕ್ಕದಲ್ಲ; ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದಲ್ಲ; 20.ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ 21. ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸ೦ವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬ೦ಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ. ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೇ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕದಲ್ಲ. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; 22.ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ, ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; 14 ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದಲ್ಲಿ ದಿನಾಂಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. 6) ಪ್ರಶ್ನೆ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. 7) ಪ್ರಶ್ನೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. 8) ಪ್ರಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. ಇ ಬು ಬು ಬ ಐ ಜ್ರ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 19ನೇ ಡಿಸೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟಿಗೆ) ಹಾ ಎಂ.ಕೆ. ವಿಶಾಲಾಕ್ಸಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 20ನೇ ಡಿಸೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಎರಡನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಎರಡನೇ ಪಟ್ಟಿ | 2. ಕಾರ್ಯದರ್ಶಿಯವರ ವರದಿ | ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು | ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಫೊದಲನೇ ಮತ್ತು ಎರಡನೇ ಪಟ್ಟಿ ರೀತ್ಯಾ | 4. ವರದಿಯನ್ನೊಪ್ಪಿಸುವುದು ಶ್ರೀ ಎಂ.ಪಿ. ಕುಮಾರಸ್ವಾಮಿ (ಅಧ್ಯಕ್ಷರು, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 2021-22ನೇ ಸಾಲಿನ ಆರನೇ ವರಡಿಯನ್ನೊಪ್ಪಿಸುವುದು. ಕಾರ್ಯದರ್ಶಿಯವರು:- ೬ ಜಿ ws 2 | 5. ಶಾಸನ ರಚನೆ | Il. ವಿಧೇಯಕಗಳನ್ನು ಮಂಡಿಸುವುದು . ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. . ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಮುರುಗೇಶ ರುದ್ರಪ್ಪ ನಿರಾಣಿ (ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. . ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮ ಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಗಡಿ ಪ್ರದೇಶ ಅಭಿ ೈದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 51 ue 2 ಕೆ. pl ೮೨ 2 11. ವಿಧೇಯಕವನ್ನು ಹಿಂಪಡೆಯುವುದು ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- 2021ನೇ ಸಾಲಿನ ಬಂದಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಹಿಂಪಡೆಯಲು ಅನುಮತಿ ಕೋರುವುದು; ಹಾಗೂ ವಿಧೇಯಕವನ್ನು ಹಿಂಪಡೆಯುವುದು. 31 .. 2) 3) 4) 5) ಚ 7) “ತಿ | 6. ಗಮನ ಸೆಳೆಯುವ ಸೂಚನೆಗಳು | ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಕಿತ್ತೂರು ತಾಲ್ಲೂಕಿನಲ್ಲಿ ಈಜುಕೊಳ, ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಶ್ರೀ ರಾಜೇಗೌಡ ಟಿ.ಡಿ. ಅವರು - ಮೂಲ ಗೇಣಿದಾರರು, ಕುಮ್ಕಿ ಜಮೀನು, ಖಾನೆ, ಬಾನೇ, ಡೀಮ್ಡ್‌ ಅರಣ್ಯ ಸಾಗುವಳಿದಾರರ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಲು ರಚಿಸಿರುವ ಸಮಿತಿಯು ಕೈಗೊಂಡಿರುವ ನಿರ್ಣಯಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌, ಕುಮಾರ್‌ ಬಂಗಾರಪ್ಪ ಅವರು - ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಪಿ ವೃಂದದ ಅಧಿಕಾರಿಗಳ ಹುದ್ದೆಗೆ ಮೇಲ್ಬರ್ಜೆಗೇರಿಸಿರುವುದರಿಂದ ಉದ್ಭವಿಸಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ರಾಜ್ಯದಲ್ಲಿನ ನಗರ ಪ್ರದೇಶಗಳಲ್ಲಿ ಬಡ ಕೂಲಿ ಕಾರ್ಮಿಕರು ಹಾಗೂ ನೇಕಾರರು ಬಿನ್‌ಶೇತ್ಮಿ ಆಗಿರದ ಹಾಗೂ ಬಿನ್‌ಶೇತಶ್ಶಿ ಆಗಿರುವ ಕೃಷಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿರುವ ಪ್ರಕರಣಗಳನ್ನು ಸಕ್ರಮಗೊಳಿಸಿ, ಅವರುಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಜಿಲ್ಲೆಗೆ ಏಮ್ಸ್‌ ಸಂಸ್ಥೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಡಾ: ದೇವಾನಂದ ಫುಲಸಿಂಗ್‌ ಚವ್ಹಾಣ್‌ ಅವರು - ನಾಗಠಾಣ ಮತಕ್ಷೇತ್ರದ ಚಡಚಣ ತಾಲ್ಲೂಕಿನ ಬರಡೋಲ ಗ್ರಾಮದ ಹೊರಭಲಯದಲ್ಲಿ ವಾಸವಾಗಿರುವ ದುರುಮುರಗಿ ಕಾಲೋನಿಗೆ ಸಂಪರ್ಕಿಸುವ ರಸ್ತೆಯನ್ನು ಸಾರ್ವಜನಿಕರು ಅತಿಕ್ರಮಿಸಿಕೊಂಡಿರುವುದರಿಂದ ಆಗಿರುವ ತೊಂದರೆಯ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ಹಳೆ ಕಟ್ಟಡವನ್ನು ನೆಲಸಮಗೊಳಿಸಿ ಸುಸಜ್ಜಿತ ಹೊಸ ಕಟ್ಟಡ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಸಚಿವರ ಗಮನ ಸೆಳೆಯುವುದು. *ಡಿೆ/., 8) 9) 10) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬೌಸೈಟ್‌ನಳ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm “4 ಡಾ. ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕಿನ ಮಧ್ಯಭಾಗದಲ್ಲಿರುವ ಸ್ಪಡ್‌ ಫಾರಂನಲ್ಲಿ ಕೆಲಸ ಮಾಡುತ್ತಿರುವ 150 ಮಂದಿ ಖಾಯಂ ನೌಕರರು ಹಾಗೂ 100 ಮಂದಿ ಗುತ್ತಿಗೆ ನೌಕರರುಗಳಿಗೆ ಸಂಬಳವನ್ನು ನೀಡುವುದರ ಬಗ್ಗೆ ಹಾಗೂ ಸ್ಟಡ್‌ ಫಾರಂನ 400 ಎಕರೆ ವಿಸ್ತೀರ್ಣದ ಜಾಗವನ್ನು ಉಪಯೋಗಿಸುವ ಬಗ್ಗೆ ಮಾನ್ಯ ಪಶುಸಂಗೋಪನೆ ಸಚಿವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಸಿ.ಎನ್‌. ಬಾಲಕೃಷ್ಣ, ಕೆ.ಎಂ. ಶಿವಲಿಂಗೇಗೌಡ, ಸಾ.ರಾ. ಮಹೇಶ್‌ ಹಾಗೂ ಎಂ. ಅಶ್ವಿನ್‌ ಕುಮಾರ್‌ ಅವರುಗಳು - ಇತ್ತೀಚೆಗೆ ಕೊಬ್ಬರಿ ಬೆಲೆಯ ಕುಸಿತದಿಂದಾಗಿ ತೆಂಗು ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಈಡಾಗಿರುವುದರಿಂದ ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಹಾಗೂ ಸಹಾಯಧನವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಕುಸಿದಿರುವ ದೊಡ್ಡಕೋಡಿಹಳ್ಳಿ ಕೆರೆಯ ಏರಿ ಭಾಗವನ್ನು ದುರಸ್ತಿಗೊಳಿಸಲು ತಕ್ಷಣ ತಾತ್ಕಾಲಿಕ ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಈಗಾಗಲೇ ಕುಸಿದಿರುವ ಇತರೆ ಕೆರೆಗಳ ಏರಿ ಭಾಗಗಳಿಗೆ ಸಂಬಂಧಿಸಿದಂತೆ ಶಾಶ್ವತ ಕಾಮಗಾರಿ ಕೈಗೊಳ್ಳುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ ' f (15ನೇ ವಿಧಾನಸಭೆ) ಹದಿನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 21ನೇ ಡಿಸೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಮೂರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ; ಮೂರನೇ ಪಟ್ಟಿ » | 2. ವರದಿಯನ್ನೊಸ್ಪಿಸುವುದು | | ಶ್ರೀ ಎಲ್‌.ಎ. ರವಿಸುಬ್ರಮಣ್ಯ (ಅಧ್ಯಕ್ಷರು, ಅಧೀನ ಶಾಸನ ರಚನಾ ಸಮಿತಿ) ಅವರು ಕರ್ನಾಟಕ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ 2021-22ನೇ ಸಾಲಿನ ಐವತ್ತೆರಡನೇ ವರದಿಯನ್ನೊಪ್ಪಿಸುವುದು. | | 3. ಶಾಸನ ರಚನೆ | ವಿಧೇಯಕವನ್ನು ಮಂಡಿಸುವುದು ಶ್ರೀ ಆರ್‌, ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸ್ಟಾಂಪು (ನಾಲ್ಕನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಫ್‌ 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ . ಜರೂರು ವಿಷಯಗಳ ಬಗ್ಗೆ ಅಲ್ಲ ಕಾಲಾವಧಿ ಚರ್ಚೆ ಶ್ರೀ ಸಿದ್ದರಾಮಯ್ಯ ಹಾಗೂ ಇತರರು ಮತ್ತು ಶ್ರೀ ಹೆಚ್‌.ಡಿ. ರೇವಣ್ಣ ಹಾಗೂ ಇತರರು - ಮಹಾರಾಷ್ಟ್ರ ಕರ್ನಾಟಕ ಹಾಗೂ ಕೇರಳ ರಾಜ್ಯಗಳ ನಡುವಿನ ಗಡಿ ವಿವಾದದ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ೫ 2/., 2) 3) 4) 5) 6) “2 [3 ಗಮನ ಸೆಳೆಯುವ ಸೂಚನೆಗಳು | ಶ್ರೀ ಕೆ.ವೈ, ನಂಜೇಗೌಡ ಅವರು - ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಸಾರ್ವಜನಿಕ ಆಸ ಸತ್ತೆಯ ಹಳೆ ಕಟ್ಟಡವನ್ನು ನೆಲಸಮಗೊಳಿಸಿ ಸುಸಜ್ಜಿತ ಹೊಸ ಕಟ್ಟಡ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಸಿ.ಎನ್‌. ಬಾಲಕೃಷ್ಣ, ಕೆ.ಎಂ. ಶಿವಲಿಂಗೇಗೌಡ, ಸಾ.ರಾ. ಮಹೇಶ್‌ ಹಾಗೂ ಎಂ. ಅಶ್ವಿನ್‌ ಕುಮಾರ್‌ ಅವರುಗಳು - ಇತ್ತೀಚೆಗೆ ಕೊಬ್ಬರಿ ಬೆಲೆಯ ಕುಸಿತದಿಂದಾಗಿ ತೆಂಗು ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಈಡಾಗಿರುವುದರಿಂದ ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಹಾಗೂ ಸಹಾಯಧನವನ್ನು ಹಚ್ಚಿಸುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಕುಸಿದಿರುವ ದೊಡ್ಡಕೋಡಿಹಳ್ಳಿ ಕೆರೆಯ ಏರಿ ಭಾಗವನ್ನು ದುರಸ್ಥಿಗೊಳಿಸಲು ತಕ್ಷಣ ತಾತ್ಕಾಲಿಕ ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಈಗಾಗಲೇ ಕುಸಿದಿರುವ ಇತರೆ ಕೆರೆಗಳ ಏರಿ ಭಾಗಗಳಿಗೆ ಸಂಬಂಧಿಸಿದಂತೆ ಶಾಶ್ವತ ಕಾಮಗಾರಿ ಕೈಗೊಳ್ಳುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಡಾ; ಅಜಯ್‌ ಧರ್ಮಸಿಂಗ್‌ ಅವರು - ರಾಜ್ಯದ ವಿವಿಧ ಜಿಲ್ಲೆಯ ಪ್ರವಾಸಿ ತಾಣದಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಮಿಕ್ರರಾಗಿ (ಟೂರಿಸ್ಟ್‌ ಪೊಲೀಸ್‌ ) ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ನಿರಂತರ ಕರ್ತವ್ಯಕ್ಕೆ ನೇಮಿಸಿ. ಕರ್ತವ್ಯ ಭತ್ಯೆ ಹೆಚ್ಚಳ ಮಾಡಿ, ಉದ್ಯೋಗ ಭದ್ರತೆ ಹಾಗೂ ಮೂಲಭೂತ" 'ಸಾಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ ಅವರು - ಆಡಳಿತ ಹಿತದೃಷ್ಟಿಯಿ೦ದ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಹೊಸದಾಗಿ ಜಿಲ್ಲೆಗಳನ್ನು ಮಾಡುವ ಸಂದರ್ಭದಲ್ಲಿ ಇಂಡಿ, ಚಡಚಣ, ಆಲಮೇಲ, oak ದೇವರಹಿಪ್ಪರಗಿ ತಾಲ್ಲೂಕುಗಳನ್ನು ಒಗ್ಗೂಡಿಸಿ ಇಂಡಿ ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವ ಬಗ್ಗೆ ಮಾನ್ಯ RE ಸಚಿವರ __ ಗಮನ ಸೆಳೆಯುವುದು. ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಕೆರೆಗಳು ಕೋಡಿಬಿದ್ದು, ಸಂಪೂರ್ಣವಾಗಿ ಹಾಳಾಗಿರುವ ತೂಬುಗಳನ್ನು ದುರಸ್ತಿ ಮಾಡುವ ಬಗ್ಗೆ ಹಾಗೂ ಮರು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಆ ತಿ/,, 8) 9) 10) 12) 13) “3p ಶ್ರೀ ಮಾನೆ ಶ್ರೀನಿವಾಸ ಅವರು - ರಾಜ್ಯಾದ್ಯಂತ ಸಂಪೂರ್ಣವಾಗಿ ಬತ್ತಿ ಹೋಗಿರುವ ಕೆರೆ ಕಟ್ಟೆಗಳನ್ನು ಸಮೀಕ್ಷೆ ಮಾಡಿ, ಸದರಿ ಕೆರೆ ಜಾಗದಲ್ಲಿ ನಿರ್ಮಾಣವಾಗಿರುವ ಮನೆಗಳು ಹಾಗೂ ಸರ್ಕಾರಿ ಕಟ್ಟಡಗಳ ಹೆಸರಿಗೆ ಪಹಣಿ ಪತ್ರಿಕೆಯಲ್ಲಿ ಹೆಸರು ದಾಖಲಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಪಿ. ರಾಜೀವ್‌ ಅವರು - ರಾಜ್ಯದಲ್ಲಿ ನವೆಂಬರ್‌ 2022ರ ಅಂತ್ಯಕ್ಕೆ ಪರಿಶಿಷ್ಟ ವರ್ಗ ಹಾಗೂ ಇತರೆ ಪಾರಂಪರಿಕ ಅರಣ್ಯ ವಾಸಿಗಳಿಗೆ (ಒಟಿಎಫ್‌ಡಿ) ವೈಯಕ್ತಿಕ ಅರಣ್ಯ ಹಕ್ಕು ಅರ್ಜಿಗಳ ವಿಲೇವಾರಿ ಮತ್ತು ಫಲಾನುಭಫಿಗಳಿಗೆ ನೀಡಲಾಗುವ ಸೌಲಭ್ಯಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಪಿ.ಟಿ. ಪರಮೇಶ್ಚರ ನಾಯಕ್‌ ಅವರು - ರೈತರ ಕೊಳವೆ ಬಾವಿ ಮತ್ತು ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಪಡೆಯಲು ಅಕ್ರಮ ಸಕ್ರಮ ಯೋಜನೆಯಡಿಯಲ್ಲಿ ಜೆಸ್ಕಾಂಗೆ ಸಲ್ಲಿಸಿರುವ ರೈತರ ಅರ್ಜಿಗಳನ್ನು ವಿಲೇವಾರಿ ಮಾಡಿ `` ಸಕ್ರಮಗೊಳಿಸುವ ಬಗ್ಗೆ ಮಾನ್ಯ ಇಂದನ ಹಾಗೂ ಕನ್ನಡ ಮತ್ತು ಸಂಸ್ಕ ತ್ರ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ ಅವರು - ಅಫಜಲ್‌ಪುಠರ ಮತಕ್ಷೇತ್ರದಲ್ಲಿ ಕುಸಿಯುವ ಹಂತದಲ್ಲಿರುವ ಶಾಲಾ ಕೊಠಡಿಗಳನ್ನು ಪುನರ್‌ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಅಬ್ಬಯ್ಯ ಪ್ರಸಾದ ಅವರು - ಕೇಂದ್ರ ಸರ್ಕಾರದ ರಾಷ್ಟ್ರೀಯ ಆಯುಷ್‌ ಅಭಿಯಾನ (ಎನ್‌.ಹೆಚ್‌. pp ಯೋಜನೆಯಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ತಜ್ಞ ಸ್ಯ ವೈದ್ಯರು, ಅರೆ ತಜ್ಞ. ವೈದ್ಯಕೀಯ ಸಿಬ್ಬಂದಿಯನ್ನು ಖಾಯಂಗೊಳಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ ಅವರು - ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕು ಕಟ್ಟಿಗೇನಹಳ್ಳಿಯಲ್ಲಿ ಖಾಸಗಿ ಬಡಾವಣೆಯನ್ನು ನಿರ್ಮಿಸಿ ಬಿಬಿಎಂಪಿಯ ನಕಲಿ ಖಾತೆಗಳನ್ನು ಸೃಷ್ಟಿಸಿ, ನಿವೇಶನಗಳ ಪರಭಾರೆ ನೊಂದಣಿಯನ್ನು ಮಾಡಿ ಅಮಾಯಕ ಖರೀದಿದಾರರಿಗೆ ಮೋಸ ಮಾಡುತ್ತಿರುವ ಅಧಿಕಾರಿಗಳ ಎರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಮ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಇಂದಿರಾ ಆವಾಸ್‌ ಯೋಜನೆಯಡಿ ಮನೆಗಳನ್ನು ಪಡೆದ ಫಲಾನುಭವಿಗಳಿಗೆ ನಿಗದಿತ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟೌನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar,nic.in/assembly/lob/lob.htm 1) 2) 3) 1) 2) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 22ನೇ ಡಿಸೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) | 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ನಾಲ್ಕನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ನಾಲ್ಕನೇ ಪ | 2. ವರದಿಗಳನ್ನೊಪ್ಪಿಸುವುದು | ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ (ಅಧ್ಯಕ್ಷರು, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ) ಅವರು ಕರ್ನಾಟಕ ಅ ಭಾನಸುಂತಲಡ ಹಿಂದುಳಿದ "ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ 2021-22ನೇ ಸಾಲಿನ ನಾಲ್ಕನೇ ವರದಿಯನ್ನೊಪ್ಪಿಸುವುದು. ಶ್ರೀ ಜಿ. ಸೋಮಶೇಖರ ರೆಡ್ಡಿ (ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿಯ 2021-22ನೇ ಸಾಲಿನ ಮೂವತ್ತೇಳನೇ ವರದಿಯನ್ನೊಪ್ಪಿಸುವುದು. ಶ್ರೀ ಎಸ್‌. ಸುರೇಶ್‌ ಕುಮಾರ್‌ (ಅಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿಯ 2021-22ನೇ ಸಾಲಿನ ಮೂರನೇ ವರದಿಯನ್ನೊಪ್ಪಿಸುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀ ಸಿದ್ದರಾಮಯ್ಯ ಹಾಗೂ ಇತರರು ಮತ್ತು ಶ್ರೀ ಹೆಚ್‌.ಡಿ. ರೇವಣ್ಣ ಹಾಗೂ ಇತರರು - ಮಹಾರಾಷ್ಟ್ರ ಕರ್ನಾಟಕ ಹಾಗೂ ಕೇರಳ ರಾಜ್ಯಗಳ ನಡುವಿನ “ಡಿ ವಿವಾದದ ಬಗ್ಗೆ ಪ್ರಸ್ನಾಪಿಸಲು ನೀಡಿರುವ ಸೂಚನೆಯ ಮೇಲೆ ನಡದ ಚರ್ಚೆಗೆ ಸರ್ಕಾರದ ಉತ್ತರ. ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಯು.ಟಿ. ಅಬ್ದುಲ್‌ ಖಾದರ್‌, ಡಾ. ಅಜಯ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ ಹಾಗೂ ಇತರರು - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ರ್ಜೆ. ಜಿ °° 2/ «. 2 3) ಶ್ರೀ ಸಿದ್ದರಾಮಯ್ಯ ಹಾಗೂ ಇತರರು ಮತ್ತು ಶ್ರೀ ಹೆಚ್‌.ಡಿ. ರೇವಣ್ಣ ಹಾಗೂ ಇತರರು - ರಾಜ್ಯಾದ್ಯಂತ ಅತಿವೃಷ್ಟಿ, ಅನಾವೃಷ್ಟಿ ಹವಾಮಾನ ವೈಪರಿತ್ಯಗಳಿಂದಾಗಿ, ಕಳಪೆ ಬೀಜ, ಕಳಪೆ ಗೊಬ್ಬರ, ನಿಷೇದಿತ ಕೀಟ ನಾಶಕಗಳ ಮಾರಾಟ, ಮಾರುಕಟ್ಟೆಯಲ್ಲಿ ಬೆಳೆಗಳ ದರ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 4, ಶಾಸನ ರಚನೆ 1. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 11. ವಿಧೇಯಕವನ್ನು ಹಿಂಪಡೆಯುವುದು ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಬಂದಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಹಿಂಪಡೆಯಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಹಿಂಪಡೆಯುವುದು. | 5, ಗಮನ ಸೆಳೆಯುವ ಸೂಚನೆಗಳು | |) ಡಾ: ಅಜಯ ಧರ್ಮಸಿಂಗ್‌ ಅವರು - ರಾಜ್ಯದ ವಿವಿಧ ಜಿಲ್ಲೆಯ ಪ್ರವಾಸಿ ತಾಣದಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಮಿತ್ರರಾಗಿ (ಟೂರಿಸ್ಟ್‌ ಪೊಲೀಸ್‌) ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ನಿರಂತರ ಕರ್ತವ್ಯಕ್ಕೆ ನೇಮಿಸಿ, ಕರ್ತವ್ಯ ಭತ್ಯೆ ಹೆಚ್ಚಳ ಮಾಡಿ, ಉದ್ಯೋಗ ಭದ್ರತೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವರ ಗಮನ ಸೆಳೆಯುವುದು. ಎ ತೆ/., 2) 3) 4) 5) 6) 7) 8) 23 ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ ಅವರು - ಆಡಳಿತ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಹೊಸದಾಗಿ ಜಿಲ್ಲೆಗಳನ್ನು ಮಾಡುವ ಸಂದರ್ಭದಲ್ಲಿ ಇಂಡಿ, ಚಡಚಣ, ಆಲಮೇಲ, ಸಿಂಧಗಿ, ದೇವರಹಿಪ್ಪರಗಿ ತಾಲ್ಲೂಕುಗಳನ್ನು ಒಗ್ಗೂಡಿಸಿ ಇಂಡಿ ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಪಿ.ಟಿ. ಪರಮೇಶ್ವರ ನಾಯಕ್‌ ಅವರು - ರೈತರ ಕೊಳವೆ ಬಾವಿ ಮತ್ತು ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಪಡೆಯಲು ಅಕ್ರಮ ಸಕ್ರಮ ಯೋಜನೆಯಡಿಯಲ್ಲಿ ಜೆಸ್ಕಾಂಗೆ ಸಲ್ಲಿಸಿರುವ ರೈತರ ಅರ್ಜಿಗಳನ್ನು ವಿಲೇವಾರಿ ಮಾಡಿ ಸಕ್ರಮಗೊಳಿಸುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ನೊಂದಣಿ ಕಚೇರಿಯಿಂದ ನೋಂದಣಿ ಹಣ/ಶುಲ್ಕದ ಮೊತ್ತವನ್ನು ಭರಿಸದೇ ಇರುವುದರಿಂದ ಆಗಿರುವ ವಂಚನೆ ಮತ್ತು ನಷ್ಟದ ಬಗ್ಗೆ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಎಸ್‌. ಸೋಮಲಿಂಗಪ್ಪ ಅವರು - ಸಿರಗುಪ್ಪ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭಾರಿ ಮಳೆಯಿಂದಾಗಿ ಹಾಳಾಗಿರುವ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ರಾಯಚೂರು, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಜೋಳದ ಬೆಳೆ ಕಟಾವಿಗೆ ಬರುತ್ತಿರುವುದರಿಂದ ಕೂಡಲೇ /.5.0.ಯಲ್ಲಿ ಜೋಳ ಖರೀದಿಸಲು ಸಾಕಷ್ಟು ಕೇಂದ್ರಗಳನ್ನು ಸ್ಥಾಪಿಸದೇ ಇರುವುದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸುರತ್ಕಲ್‌ ಟೋಲ್‌ನಲ್ಲಿ ಸಂಗ್ರಹಿಸುತ್ತಿದ್ದ ಟೋಲ್‌ ದರವನ್ನು ಹೆಜಮಾಡಿ ಸಂಗ್ರಹ ಮಾಡಬಾರದು ಎಂಬುದರ ಬಗ್ಗೆ ಹಾಗೂ ಅವೈಜ್ಞಾನಿಕವಾಗಿ ನಿಗದಿಪಡಿಸಿರುವ ಟೋಲ್‌ ದರವನ್ನು ರದ್ದುಗೊಳಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಬಂಡೆಪ್ಪ ಖಾಶೆಂಪೂರ ಅವರು - ಬೀದರ್‌ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ದೀರ್ಪ ಕಾಲದಿಂದ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಸ್ವಚ್ಛತೆ ಮತ್ತು ನೈರ್ಮಲ್ಯ ಕಾರ್ಮಿಕರನ್ನು ಖಾಯಂಗೊಳಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಂಡೆ ., 9) 10) -ಂ 4; ಶ್ರೀ ಡಿ.ಕೆ. ಶಿವಕುಮಾರ್‌ ಅವರು - ರಾಮನಗರ ಜಿಲ್ಲೆ ಕನಕಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಪ್ರಾರಂಭ ಮಾಡುವ ಕಾಮಗಾರಿಯನ್ನು ಇದುವರೆವಿಗೂ ಕೈಗೊಳ್ಳದಿರುವ ಬಗ್ಗೆ ಹಾಗೂ ಈ ಯೋಜನೆಯನ್ನು ಪೂರ್ಣಗೊಳಿಸಲು ನಿಗದಿಪಡಿಸಿರುವ ಕಾಲಾವಕಾಶದ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮೀಣ ಪ್ರದೇಶದ ಬಡ ಕುಟುಂಬದಿಂದ ಬಂದಂತಹ ಮಕ್ಕಳಿಗೆ ಉತ್ತಮ ಆಂಗ್ಲ ವಿದ್ಯಾಭ್ಯಾಸ ಒದಗಿಸಲು ವಿವಿಧ ಸ್ಥಳಗಳಲ್ಲಿ ಹೊಸದಾಗಿ ಪ್ರಾರಂಭಿಸಿರುವ ಕರ್ನಾಟಕ ಪಬ್ಲಿಕ್‌ ಶಾಲೆಗಳಿಗೆ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ ಹಾಗೂ ಸದರಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಅನುದಾನ ಬಿಡುಗಡೆಗೊಳಿಸುವ ಬಗ್ಗೆ ಹಾಗೂ ಸದರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. | 6. ಅರ್ಧ ಗಂಟೆ ಕಾಲಾವಧಿ ಚರ್ಚೆ | ಶ್ರೀ ಸಿದ್ದು ಸವದಿ ಅವರು - ಬಸ್ಸುಗಳ ಸೌಲಭ್ಯ ಕುರಿತಂತೆ ದಿನಾಂಕ: 21.12.2022ರಂದು ಮೂರನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 34(639)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚೆಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http:// kla. kar.nic.in/fassembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 23ನೇ ಡಿಸೆಂಬರ್‌, 2022 (ಸಮಯ: ಬೆಳಿಗ್ಗೆ 10.30 ಗ೦ಟೆಗೆ) ಆ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಐದನೇ ಪಟಿ [x ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು: ಐದನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಮಹಾನಗರ ಪಾಲಿಕೆಗಳಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ (ಹಂತ-11)ರ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆ ವರದಿಯನ್ನು ಸಭೆಯ ಮುಂದಿಡುವುದು. 3. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸ್ಟಾಂಪು (ನಾಲ್ಕನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಯು.ಟಿ. ಅಬ್ದುಲ್‌ ಖಾದರ್‌, ಡಾ. ಅಜಯ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ ಹಾಗೂ ಇತರರು - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ, «21 .. 2) 3) 2) 3) 4) ಇ 2;- ಶ್ರೀ ಸಿದ್ದರಾಮಯ್ಯ ಹಾಗೂ ಇತರರು ಮತ್ತು ಶ್ರೀ ಹೆಚ್‌.ಡಿ. ರೇವಣ್ಣ ಹಾಗೂ ಇತರರು - ರಾಜ್ಯಾದ್ಯಂತ ಅತಿವೃಷ್ಟಿ, ಅನಾವೃಷ್ಟಿ, ಹವಾಮಾನ ವೈಪರಿತ್ಯಗಳಿಂದಾಗಿ, ಕಳಪೆ ಬೀಜ, ಕಳಪೆ ಗೊಬ್ಬರ, ನಿಷೇದಿತ ಕೀಟ ನಾಶಕಗಳ ಮಾರಾಟ, ಮಾರುಕಟ್ಟೆಯಲ್ಲಿ ಬೆಳೆಗಳ ದರ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಎ.ಟಿ. ರಾಮಸ್ವಾಮಿ, ಎಂ. ಕೃಷ್ಣಾರೆಡ್ಡಿ, ಕೆ.ಎಂ. ಶಿವಲಿಂಗೇಗೌಡ ಹಾಗೂ ಇತರರು - ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿರುವ ರೈತರುಗಳಿಗೆ ಒದಗಿಸುವ ಗಂಗಾ ಕಲ್ಯಾಣ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ನೀಡಿರುವ ಸಬ್ಸಿಡಿ ಸೌಲಭ್ಯವನ್ನು ಪಡೆಯುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 5. ಗಮನ ಸೆಳೆಯುವ ಸೂಚನೆಗಳು ಶ್ರೀ ಸಾ.ರಾ. ಮಹೇಶ್‌ ಅವರು - ರಾಜ್ಯದಲ್ಲಿ ಇತ್ತೀಚೆಗೆ ವಕೀಲರುಗಳ ಮೇಲೆ ಹಲ್ಲೆ, ದೌರ್ಜನ್ಯ ಹೆಚ್ಚಾಗಿದ್ದು ಕಕ್ಷಿದಾರರು ಹಾಗೂ ಎದುರು ಕಕ್ಷಿದಾರರಿಂದ ತೊಂದರೆಯಾಗುತ್ತಿದ್ದರೂ ವಕೀಲರ ಸಂಘದ ವತಿಯಿಂದ ಯಾವುದೇ ಪ್ರತಿಭಟನೆ ಹಮ್ಮಿಕೊಳ್ಳಲು ಮತ್ತು ಸದರಿ ವ್ಯಕ್ತಿಗಳ ಎರುದ್ಧ ವಕಾಲತ್ತು ವಹಿಸದಿರಲು ಸಾಧ್ಯವಾಗದಂತಹ ಪರಿಸ್ಥಿತಿಯಿಂದಾಗಿ ವಕೀಲರು ಸಂಕಷ್ಟದಲ್ಲಿರುವುದರಿಂದ ರಾಜ್ಯದಲ್ಲಿ ವಕೀಲರ ಸಂರಕ್ಷಣೆ ಕಾಯ್ದೆಯನ್ನು ಜಾರಿಗೆ ತರುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಡಾ: ಜಿ. ಪರಮೇಶ್ವರ ಅವರು - ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಜಿಲ್ಲಾ ಪಂಚಾಯಿತಿಯ ಮುಖಾಂತರ ನಿರ್ವಹಣೆ ಮಾಡುತ್ತಿರುವ ಕೆರೆಗಳು ಅತಿವೃಷ್ಟಿಯಿಂದಾಗಿ ತುಂಬುತ್ತಿದ್ದು, ನೀರನ್ನು ದೀರ್ಫ ಕಾಲದವರೆಗೆ ಹಿಡಿದಿಟ್ಟುಕೊಳ್ಳಲು ಹಾಗೂ ಅವುಗಳ ರಚನೆಯು ಹಾಳಾಗದಂತೆ ತಡೆದು ಕಾಲಕಾಲಕ್ಕೆ ಸಮರ್ಪಕವಾಗಿ ನಿರ್ವಹಣೆ ಮಾಡಲು ಸಮಗ್ರ ಯೋಜನೆಯನ್ನು ತುರ್ತಾಗಿ ರೂಪಿಸುವ ಬಗ್ಗೆ ಮತ್ತು ಅಗತ್ಯ ಅನುದಾನ ಒದಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಮರೇಗೌಡ ಲಿಂಗನಗೌಡ ಪಾಟೀಲ್‌ ಬಯ್ಯಾಪುರ ಅವರುಗಳು - ಬೆ೦ಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿರ್ಮಿಸಿರುವ ಅಂಜನಾಪುರ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲದ ಕಾರಣ ನಾಗರಿಕರು ಮನೆ ನಿರ್ಮಿಸಿಕೊಳ್ಳಲು ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ಕೇಂದ್ರೀಯ ವಿವಿಧ ಅರೆ ಸೇನಾಪಡೆಗಳಲ್ಲಿ ಸೇವೆ ಸಲ್ಲಿಸುವ ರಾಜ್ಯದ ಯೋಧರು ಹಾಗೂ ನಿವೃತ್ತ ಮಾಜಿ ಯೋಧರು ಹಾಗೂ ಹುತಾತ್ಮ ಕುಟುಂಬಗಳ ಕ್ಷೇಮಾಭಿವೃದ್ಧಿಗಾಗಿ ರಾಜ್ಯದಲ್ಲಿ ಅರೆಸೈನಿಕ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಿ, ಸಂವಿಧಾನಿಕ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ತೆ! 6) 1) 8) 9) 10) 3 ಶ್ರೀ ಟಿ. ವೆಂಕಟರಮಣಯ್ಯ ಅವರು - ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ವಾರ್ಡ್‌ಗಳಲ್ಲಿ ಒಳಚರಂಡಿ ತ್ಯಾಜ್ಯ ನೀರು ವೈಜ್ಞಾನಿಕವಾಗಿ ಸಂಸ್ಕರಣೆಗೊಳ್ಳದೆ ಕೆರೆಗಳಲ್ಲಿ ಹರಿಯುತ್ತಿರುವುದರಿಂದ ಅಂಶರ್ಜಲ ಹಾಗೂ ಪರಿಸರ ಕಲುಷಿತಗೊಂಡು ಜನ-ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಆಗುತ್ತಿರುವುದರಿಂದ ನಗರಸಭೆಯ ಒಳಚರಂಡಿ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡುವ ಬಗ್ಗೆ ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಒಳಚರಂಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಾಪಿಸುವುದರ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌. ಹಾಲಪ್ಪ ಹರತಾಳು - ಸಾಗರ ತಾಲ್ಲೂಕಿನಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಡಿ ಗ್ರೂಪ್‌ ನೌಕರರು ಮತ್ತು ವಾಹನ ಚಾಲಕರಿಗೆ ಪ್ರತಿ ತಿಂಗಳು ಮೊದಲ ವಾರದಲ್ಲಿಯೇ ವೇತನವನ್ನು ನೀಡದೇ ಮತ್ತು ಇಎಸ್‌ಐ/ಇಪಿಎಫ್‌ ಕೂಡ ತಡೆಹಿಡಿದಿರುವುದರಿಂದ ಸದರಿ ನೌಕರರ ಜೀವನ ನಿರ್ವಹಣೆ ಕಷ್ಟಕರವಾಗಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಸಿ. ತಮ್ಮಣ್ಣ ಅವರು - ಭಾರಿ ಮಳೆಯಿಂದ ಹಾಳಾಗಿರುವ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೂಳೆಕೆರೆ ಮತ್ತು ಮದ್ದೂರು ಕೆರೆಗಳ ನಾಲೆಗಳನ್ನು ದುರಸ್ಥಿಗೊಳಿಸಲು ಹಾಗೂ ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಬಿ. ಹರ್ಷವರ್ಧನ್‌ ಅವರು - ರಾಜ್ಯದಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸಾರಿಗೆ ಇಲಾಖೆಗಳಲ್ಲಿ ಬಳಕೆಯಾಗದ ಹಾಗೂ ಹಳೆಯದಾದ ನಾಲ್ಕು ಚಕ್ರದ ವಾಹನ ಮತ್ತು ಬಸ್ಸುಗಳನ್ನು ಪರಿಶೀಲಿಸಿ, ಸ್ಟ್ರ್ಯಾಪ್‌ ಮಾಡುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ಆದಾಯ ಬರುವಂತೆ ಮಾಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ರಾಮಪ್ಪ ಅವರು - ಹರಿಹರ ನಗರದಲ್ಲಿ ಜಿ*2 ಮನೆಗಳ ನಿರ್ಮಾಣ ಹಂತದ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಜಿ. ಸೋಮಶೇಖರ ರೆಡ್ಡಿ ಅವರು - ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಂಡರಗಿ ಗ್ರಾಮದಲ್ಲಿ ವಸತಿ ನಿರ್ಮಾಣ ಮಾಡಲು ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. 6. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಸಿದ್ದು ಸವದಿ ಅವರು - ಬಸ್ಸುಗಳ ಸೌಲಭ್ಯ ಕುರಿತಂತೆ ದಿನಾಂಕ: 2112,2022ರಂದು ಮೂರನೇ ರಿಪ ೧ ಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 34(639)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. «ke 2 4 ;- ರಾಜ್ಯದಲ್ಲಿ ಕಾಡುಪ್ರಾಣಿಗಳ ಹಾವಳಿ ಕುರಿತು ವಿಶೇಷ ಚರ್ಚೆ ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 26ನೇ ಡಿಸೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) | 1. ಪ್ರಶ್ನೋತ್ತರ | ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು ಆರನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಆರನೇ ಪ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ತ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ 2021-22ನೇ ಸಾಲಿನ ಧನವಿನಿಯೋಗ ಲೆಕ್ಕಗಳು ಮತ್ತು ಹಣಕಾಸಿನ ಲೆಕ್ಕಗಳನ್ನು (ಸಂಪುಟ 1 ಮತ್ತು 11) ಸಭೆಯ ಮುಂದಿಡುವುದು. | 3. ವಿತ್ತೀಯ ಕಾರ್ಯಕಲಾಪಗಳು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022-23ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ಬೇಡಿಕೆಗಳನ್ನು ಮಂಡಿಸುವುದು. ಆ) 2022-23ನೇ ಸಾಲಿನ ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನಾ ವರದಿಯನ್ನು ಮಂಡಿಸುವುದು. 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಲ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿಕೆ. ಶಿವಕುಮಾರ್‌, ಯು.ಟಿ. ಅಬ್ದುಲ್‌ ಖಾದರ್‌, ಡಾ. ಅಜಯ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ ಹಾಗೂ ಇತರರು - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 2) 3) 4) “2 ಶ್ರೀ ಸಿದ್ದರಾಮಯ್ಯ ಹಾಗೂ ಇತರರು ಮತ್ತು ಶ್ರೀ ಹೆಚ್‌.ಡಿ. ರೇವಣ್ಣ ಹಾಗೂ ಇತರರು - ರಾಜ್ಯಾದ್ಯಂತ ಅತಿವೃಷ್ಟಿ, ಅನಾವೃಷ್ಟಿ ಹವಾಮಾನ ವೈಪರಿತ್ಯಗಳಿಂದಾಗಿ, ಕಳಪೆ ಬೀಜ, ಕಳಪೆ ಗೊಬ್ಬರ, ನಿಷೇಧಿತ ಕೀಟ ನಾಶಕಗಳ ಮಾರಾಟ, ಮಾರುಕಟ್ಟೆಯಲ್ಲಿ ಬೆಳೆಗಳ ದರ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಎ.ಟಿ. ರಾಮಸ್ಥಾಮಿ, ಎಂ. ಕೃಷ್ಣಾರೆಡ್ಡಿ, ಕೆ.ಎಂ. ಶಿವಲಿಂಗೇಗೌಡ ಹಾಗೂ ಇತರರು - ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಠ ಪಂಗಡಗಳಿಗೆ ಸೇರಿರುವ ರೈತರುಗಳಿಗೆ ಒದಗಿಸುವ ಗಂಗಾ ಕಲ್ಯಾಣ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ನೀಡಿರುವ ಸಬ್ಬಿಡಿ ಸೌಲಭ್ಯವನ್ನು ಪಡೆಯುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀ ಹೆಚ್‌. ಹಾಲಪ್ಪ ಹರತಾಳು ಮತ್ತು ಶ್ರೀ ದಿನಕರ ಕೇಶವ ಶೆಟ್ಟಿ ಇವರುಗಳು - ರಾಜ್ಯದಲ್ಲಿ ಪಸ್ತುತ ಜಾರಿಯಲ್ಲಿರುವ ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಆರಣ್ಯ ವಾಸಿಗಳ ಅಧಿನಿಯಮ ಮತ್ತು ನಿಯಮಗಳನ್ನು ಸರಳೀಕರಿಸಿ, ಅರಣ್ಯ ಭೂ ಮಂಜೂರಾತಿ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. C3 ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿ ವೃದ್ಧಿ ವಿಧೇಯಕವನ್ನು ಪರ್ಯಾಲೋಚೆಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. Re 23: 4. ಶ್ರೀ ಮುರುಗೇಶ ರುದ್ರಪ್ಪ ನಿರಾಣಿ(ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು) ಅವರು:- 1) 2) 3) 4) 5) 6) ಅ) 2022ನೇ ಸಾಲಿನ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕವನ್ನು ಪರ್ಯಾಲೋಚೆಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. | 6. ಗಮನ ಸೆಳೆಯುವ ಸೂಚನೆಗಳು | ಶ್ರೀ ಹೆಚ್‌. ಹಾಲಪ್ಪ ಹರತಾಳು ಅವರು - ಸಾಗರ ತಾಲ್ಲೂಕಿನಲ್ಲಿ ವಿವಿಧ ಆಸತ್ರೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಡಿ ಗ್ರೂಪ್‌ ನೌಕರರು ಮತ್ತು ವಾಹನ ಚಾಲಕರಿಗೆ ಪ್ರತಿ ತಿಂಗಳು ಮೊದಲ ವಾರದಲ್ಲಿಯೇ ವೇತನವನ್ನು ನೀಡದೇ ಮತ್ತು ಇಎಸ್‌ಐ/ಇಪಿಎಫ್‌ ಕೂಡ ತಡೆಹಿಡಿದಿರುವುದರಿಂದ ಸದರಿ ನೌಕರರ ಜೀವನ ನಿರ್ವಹಣೆ ಕಷ್ಟಕರವಾಗಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಜಿ. ಸೋಮಶೇಖರ ರೆಡ್ಡಿ ಅವರು - ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ಟಿಯ ಮುಂಡರಗಿ ಗಾಮದಲ್ಲಿ ವಸತಿ ನಿರ್ಮಾಣ ಮಾಡಲು ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ದಿಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ದದ್ದಲ ಅವರು - ಕಲ್ಯಾಣ ಕರ್ನಾಟಕ ಭಾಗದಲ್ಲಿ 371(ಜೆ) ಮೀಸಲಾತಿ ಜಾರಿಯಾದ ನಂತರ ಸ್ಥಳೀಯರು ಹಾಗೂ ಇತರೆ ಜಿಲ್ಲೆಗಳ ಉದ್ಯೋಗಾಕಾಂಕ್ಷಿಗಳನ್ನು ಮೀಸಲಾತಿ ಆಧಾರದ ಮೇಲೆ ತುಂಬಲಾಗಿರುವ ಹುದ್ದೆಗಳು ಹಾಗೂ ಖಾಲಿಯಿರುವ ಹುದ್ದೆಗಳು ಮತ್ತು ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಹಾಗೂ ಸದರಿ ನಿಗದಿತ ಮೀಸಲಾತಿಯನ್ನು ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಒದಗಿಸಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಕೆ.ಬಿ. ಅಶೋಕ್‌ ನಾಯ್ಕ್‌ ಅವರು - ಹೊಳಲೂರು-ಬೂದಿಗೆರೆ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಿ ರೈತರಿಗೆ ನೀರು ಪೂರೈಸುವ ಬಗ್ಗೆ ಹಾಗೂ ಈ ಸಂಬಂಧ ತಾತ್ಲಾರ ತೋರಿಸುತ್ತಿರುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳಯುವುದು. ಡಾ. ಎನ್‌.ಎ. ಹ್ಯಾರಿಸ್‌ ಅವರು - ಕೇಂದ್ರ ಸರ್ಕಾರವು ಒದಗಿಸಿರುವ ರಾಜ್ಯದಿಂದ ರಾಜ್ಯಕ್ಕೆ ವಾಹನ ವರ್ಗಾವಣೆಗೆ ಹೊಸ ಬಿಹೆಚ್‌ ಸಿರೀಸ್‌ ನೊಂದಣಿಯ ಸೌಲಭ್ಯವನ್ನು ರಾಜ್ಯ ಸರ್ಕಾರದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಈಶ್ವರ್‌ ಭೀಮಣ್ಣ ಖಂಡ್ರೆ ಅವರು - ಕರ್ನಾಟಕ ಗಡಿ ಭಾಗದಲ್ಲಿ ವಾಸಿಸುತ್ತಿರುವ ಯುವಜನರು ಅವರ ಮಾತೃಭಾಷೆಯಾದ ಮರಾಠಿಯಲ್ಲಿ ನಾಸಿಕ್‌ನ ಯಶವಂತರಾವ್‌ ಚೌವ್ಹಾಣ್‌ ಮುಕ್ತ ವಿದ್ಮಾಪೀಠತದಿಂದ ಪಡೆದಿರುವ ಪದವಿಯನ್ನು ಕರ್ನಾಟಕ ಸರ್ಕಾರದ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿ ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳನ್ನು ಬಡ್ತಿ ನೀಡುವ ಸಂದರ್ಭದಲ್ಲಿ ಪದವಿ ಎಂದು ಪರಿಗಣಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. “4. 7) 8) 9) 10) 1) 12) ಶ್ರೀ A ಪಟಿ 4 ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಿರಿಶ್ಯಾಳ, ಕೂಢ್ಲಗಿ ಹಾಗೂ ಇಂಗಳೇಶ್ವರ ಗಾಮದಲ್ಲಿನ ಸರಿಗಳ ಒತ್ತುವರಿಯನ್ನು ತೆರವುಗೊಳಿಸಿ. ಕೆರೆಗಳನ್ನು ತುಂಬಿಸುವ ಬಗ್ಗೆ ಮಾನ್ಯ ಸಣ್ಣಿ ನೀರಾವರಿ ಹಾಗೂ ಕಾನೊನು, ಸ ಯ ವ್ಯವಹಾರಗಳು ಮತ್ತು ಶಾಸ ಸನರಚನೆ' ಸಚಿವರ ಗಮನ ಸೆಳೆಯುವುದು. ಶ್ರೀ ಕೆಜಿ. ಬೋಪಯ್ಯ ಆ -— ಕೊಡಗು ಜಿಲ್ಲೆಯಲ್ಲಿ ಜಮ್ನಾಬಾಣೆ ಮತ್ತು ಇತರೆ ಬಾಣೆ ಜಾಗಗಳಲ್ಲಿ ಕೃಷಿ ಮಾಡಿದ್ದರೆ ಮಾತ್ರ ಕಂದಾಯ ವಿಧಿಸುತಿದ್ದು, ಇದರಿಂದ ಕರ್ನಾಟಕ ಭೂ ಕಂದಾಯ ಕಾಯೆಯ ತಿದ್ದುಪ ಡಿ ಉಲ್ಲಂಘನೆಯಾಗುತ್ತಿರುವುದರಿಂದ ಸದರಿ ಕಾಯ್ದೆಯ ಅನ್ನಯ ಎಲ್ಲಾ ಜಮೀನುಗಳಿಗೂ ಕಂದಾಯ ವಿಧಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ ಪಾಟೀಲ್‌ ಅವರು - ಗದಗ ಕ್ಷೇತ್ರ ವ್ಯಾಪ್ತಿಯಲ್ಲಿ ಭಾರಿ ಮಳೆಯಿಂದ ಅನಾಹುತಕ್ಕೊಳಗಾದ ಮನೆಗಳಲ್ಲಿ ನೀರು ಹೊಕ್ಕವರಿಗೆ ಹಾಗೂ ಮನೆ ಬಿದ್ದವರಿಗೆ ಪರಿಹಾರ ಒದಗಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಈಶ್ವರಪ್ಪ ಅವರು - ರಾಜ್ಯದಲ್ಲಿ ನಿರಂತರ ಜ್ಯೋತಿ ಯೋಜನೆಯಡಿ ಆಗಿರುವ ಲೋಪದೋಷಗಳು ಹಾಗೂ ಅವ್ಯವಹಾರಗಳ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಎ. ಮಂಜುನಾಥ್‌ ಅವರು - ಬೆಂಗಳೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟವು ಹಾಲು ಉತ್ಪಾದಕರಿಗೆ ಕಡಿಮೆ ದರವನ್ನು ಪಾವತಿಸುತ್ತಿರುವ ಬಗ್ಗೆ ಒಕ್ಕೂಟದ ವ್ಯಾಪಿಯಲ್ಲಿನ ವಿವಿಧ ಕಟ್ಟಡಗಳ ಕಾಮಗಾರಿಯಲ್ಲಿ ಹಾಗೂ ಹುದ್ದೆಗಳ ನೇಮಕಾತಿಯಲ್ಲಿ `ಅಕ್ರಮವೆಸಗಿರುವ ಬಗ್ಗೆ ಸಮಗ್ರವಾಗಿ ತನಿಖೆ ನಡೆಸುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಪಿ. ಮಂಜುನಾಥ್‌ ಅವರು - ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಸತಿ ನಿರ್ಮಾಣ ಯೋಜನೆಯಡಿ ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಜನಾಂಗದವರಿಗೆ ನಿಗದಿಪಡಿಸಿರುವ ಗುರಿ, ನಿಗಮದಿಂದ ಪ್ರಕಟಿಸಿದ ಹಾಗೂ ಪ್ರಚಾರ ಮಾಡಿದ ಸಹಾಯಧನದ ಮೊತ್ತ ಹಾಗೂ ಮನೆ ಮಂಜೂರಾತಿ ಮತ್ತು ಕಾಮಗಾರಿ ಯೋಜನೆಯ ಒಟ್ಟು ವೆಚ್ಚಗಳ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪರಗಡಗಳ ಕಲ್ಯಾಣ ಸಜೆವರ ಗಮನ ಸೆಳೆಯುವುದು. | 7. ಅರ್ಧ ಗಂಟೆ ಕಾಲಾವಧಿ ಚರ್ಚೆ | ಸಿದ್ದು ಸವದಿ ಅವರು - ಬಸ್ಸುಗಳ ಸೌಲಭ್ಯ ಕುರಿತಂತೆ ದಿನಾಂಕ: 21.12.2022ರಂದು ಮೂರನೇ [a] ಟ್ರಯಲ್ಲಿನ ಚುಕ್ಕೆ ಗುರುತಿನ ಪ್ರತ ಸಂಖ್ಯೆ 34(639)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ದ ಗಂಟೆ ಟಿ ಚರ್ಚಿಸುವುದು. | 8. ವಿಶೇಷ ಚರ್ಚೆ | ರಾಜ್ಯದಲ್ಲಿ ಕಾಡುಪ್ರಾಣಿಗಳ ಹಾವಳಿ ಕುರಿತು ವಿಶೇಷ ಚರ್ಚೆ ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸ್ಯಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/tob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 27ನೇ ಡಿಸೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟಿಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಏಳನೇ ಪ ಆ) ಲಿಖಿತ ಮೂಲಕ ಉತರಿಸುವ ಪ್ರಶ್ನೆಗಳು : ಏಳನೇ ಪ pail ಖಿ 2. ಚುನಾವಣಾ ಪ್ರಸ್ತಾವ ಶ್ರೀ ಜೆ.ಸಿ. ಮಾಧುಸ್ಥಾಮಿ, (ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು) ಅವರು:- 2021-22ನೇ ಸಾಲಿನ ವಿಧಾನಮಂಡಲದ ವಿವಿಧ ಜಂಟಿ ಸಮಿತಿಗಳು ಮತ್ತು ವಿಧಾನಸಭೆಯ ವಿವಿಧ ಸಮಿತಿಗಳ ಅಧಿಕಾರಾವಧಿಯು 5ದಿನಾಂಕ:26ನೇ ಡಿಸೆಂಬರ್‌ 2022 ರಂದು ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಸದರಿ ಸಮಿತಿಗಳನ್ನು ಪುನರ್‌ ರಚನೆ ಮಾಡಲು ಈ ಸದನವು ಮಾನ್ಯ ಸಭಾಧ್ಯಕ್ಷರಿಗೆ ಅಧಿಕಾರ ನೀಡಬೇಕೆಂಬ ಪ್ರಸ್ತಾವವನ್ನು ಮಂಡಿಸುವುದು. 3. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಮುರುಗೇಶ ರುದ್ರಪ್ಪ ನಿರಾಣಿ (ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. 2) 3) 4) 2 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಲ ಕಾಲಾವಧಿ ಚರ್ಚೆ ಶ್ರೀ ಸಿದ್ದರಾಮಯ್ಯ ಹಾಗೂ ಇತರರು ಮತ್ತು ಶ್ರೀ ಹೆಚ್‌.ಡಿ. ರೇವಣ್ಣ ಹಾಗೂ ಇತರರು - ರಾಜ್ಯಾದ್ಯಂತ ಅತಿವೃಷ್ಟಿ, ಅನಾವೃಷ್ಟಿ, ಹವಾಮಾನ ವೈಪರಿತ್ಯಗಳಿಂದಾಗಿ, ಕಳಪೆ ಬೀಜ, ಕಳಪೆ ಗೊಬ್ಬರ, ನಿಷೇಧಿತ ಕೀಟ ವಾಶಕಗಳ ಮಾರಾಟ, ಮಾರುಕಟ್ಟೆಯಲ್ಲಿ ಬೆಳೆಗಳ ದರ ಕುಸಿತದಿಂದ ತೀವ್ರ ಸಂಕಪ್ಪಕ್ಕೆ ಒಳೆಗಾಗಿರುವ ರೈತರುಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀ ಹೆಚ್‌. ಹಾಲಪ್ಪ ಹರತಾಳು ಮತ್ತು ಶ್ರೀ ದಿನಕರ ಕೇಶವ ಶೆಟ್ಟಿ ಇವರುಗಳು - ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮ ಮತ್ತು ನಿಯಮಗಳನ್ನು ಸರಳೀಕರಿಸಿ, ಅರಣ್ಯ ಭೂ ಮಂಜೂರಾತಿ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಎಂ.ವಿ. ವೀರಭದ್ರಯ್ಯ, ರವೀಂದ್ರ ಶ್ರೀಕಂಠಯ್ಯ ಹಾಗೂ ಇತರರು - ಹಾಸನ ತಾಲ್ಲೂಕು ಕಸಬಾ ಹೋಬಳಿಯ ವಿವಿಧ ಗ್ರಾಮಗಳಲ್ಲಿನ ಕೆಲವು ಜಮೀನುಗಳಿಗೆ ಸರಿಯಾದ ದಾಖಲಾತಿಗಳು ಇಲ್ಲದಿದ್ದರೂ ಸರ್ವೆ ಮಾಡಿಸದೇ, ಜಮೀನುಗಳ ದುರಸ್ತಿ ಮಾಡಿಸದೇ ಅನ್ಯಸಂಕ್ರಮಣ ಮಾಡಿಸದೇ ಟೌನ್‌ ಪ್ಲಾನಿಂಗ್‌ ಅನುಮೋದನೆ ಹಾಗೂ ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರಗಳನ್ನು ಪಡೆಯದೇ ಭೂಮಾಫೀಯಾದವರು ಕಾನೂನುಬಾಹಿರವಾಗಿ ಬಡಾವಣೆಗಳನ್ನು ರಚಿಸಿ ನಿವೇಶನಗಳನ್ನು ಮಾರಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಕಾಂತರ ರೂಪಾಯಿಗಳ ನಷ್ಟ ಉಂಟು ಮಾಡಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ಎ. ದೇಶಪಾಂಡೆ, ಡಾ. ಜಿ. ಪರಮೇಶ್ವರ್‌, ಕೃಷ್ಣ ಬೈರೇಗೌಡ ಹಾಗೂ ಪ್ರಿಯಾಂಕ ಖರ್ಗೆ ಇವರುಗಳು - ರಾಜ್ಯದಲ್ಲಿ ಸಮಾಜ ಕಲ್ಮಾಣ ಇಲಾಖೆಯ ವಿವಿಧ ರೀತಿಯ ಕಾಮಗಾರಿಗಳು ಹಾಗೂ ವಿವಿಧ ಇಲಾಖೆಗಳಲ್ಲಿನ ನೇಮಕಾತಿ, ಬಡ್ತಿ, ವರ್ಗಾವಣೆ, ಖರೀದಿ, ಮಾರಾಟದಲ್ಲಿ ಭ್ರಷ್ಟಾಚಾರ ಮತ್ತು ಕಳಪೆ ಗೊಬ್ಬರ, ರಾಸಾಯನಿಕಗಳು, ಬಿತ್ತನೆ ಬೀಜಗಳ ಮಾರಾಟ ಇವುಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಎ.ಟಿ. ರಾಮಸ್ಸಾಮಿ, ಎಂ. ಕೃಷ್ಣಾರೆಡ್ಡಿ, ಕೆ.ಎಂ. ಶಿವಲಿಂಗೇಗೌಡ ಹಾಗೂ ಇತರರು - ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಠ ಪಂಗಡಗಳಿಗೆ ಸೇರಿರುವ ರೈತರುಗಳಿಗೆ ಒದಗಿಸುವ ಗಂಗಾ ಕಲ್ಯಾಣ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ನೀಡಿರುವ ಸಬ್ಬಿಡಿ ಸೌಲಭ್ಯವನ್ನು ಪಡೆಯುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. «d/l. ೨) 2) 3) 4) 5) 6) “H8- ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಕೃಷ್ಣ ಬೈರೇಗೌಡ, ಎ.ಟಿ. ರಾಮಸ್ವಾಮಿ ಹಾಗೂ ಶ್ರೀಮತಿ ಸೌಮ್ಯ ರೆಡ್ಡಿ ಇವರುಗಳು - ಬೆಂಗಳೂರಿನಲ್ಲಿರುವ ಟರ್ಪ್‌ ಮತ್ತು ಗಾಲ್ಫ್‌ ಕ್ಷಬ್‌ಗಳು ಬಾಕಿ ಇರುವ ಕೋಟ್ಯಾಂತರ ರೂಪಾಯಿಗಳ ಬಾಡಿಗೆಯನ್ನು ಪಾವತಿಸದೇ ರಾಜದ 'ಬೊಕ್ಕಸ್ಕೆ ಮಾಡಿರುವ ನಷ್ಟದ ಬಗ್ಗೆ ಹಾಗೂ ಗುತ್ತಿಗೆ ಅವಧಿ ವ ಸದರಿ ಗ ಕ್ಷಬ್‌ಗಳನ್ನು OE ಹೊರಭಾಗಕ್ಕೆ ಸ್ಥಳಾಂತರಿಸಿ, ಸದರಿ ಪ್ರದೇಶಗಳಲ್ಲಿ ಉದ್ಯಾನವನ, ಆಟದ ಮೈದಾನಗಳನ್ನು ನಿರ್ಮಿಸುವ "ಬಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 5. ಗಮನ ಸೆಳೆಯುವ ಸೂಚನೆಗಳು ಶ್ರೀ ಕೆ.ಎಸ್‌. ಈತ್ನರಪ್ಪ ಅವರು - ರಾಜ್ಯದಲ್ಲಿ ನಿರಂತರ ಜ್ಯೋತಿ ಯೋಜನೆಯಡಿ ಆಗಿರುವ ಲೋಪದೋಷಗಳು ಹಾಗೂ ಅವ್ಯವಹಾರಗಳ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿಯಲ್ಲಿರುವ ಸುವರ್ಣಸೌಧ ಮುಂಭಾಗದ ಪ್ರದೇಶದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹಾರಾಜರು, ವೀರಮದಕರಿ ನಾಯಕ, ಡಾ: ಬಿ.ಆರ್‌. ಅಂಬೇಡ್ಕರ್‌ ಇವರುಗಳ ಪುತ್ನಳಿಗಳನ್ನು ಸ್ಥಾಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ತಾಲ್ಲೂಕಿನಲ್ಲಿ ಟಿ.ಎ.ಪಿ.ಎಂ.ಸಿ.ಎಸ್‌. ಅಧೀನದಲ್ಲಿರುವ 5 ಎಕರೆ ಜಮೀನನ್ನು ನಿಯಮ ಬಾಹಿರವಾಗಿ ಲೀಸ್‌ ಕಂ ಸೇಲ್‌ ಆಧಾರದಲ್ಲಿ ಖಾಸಗಿ ಸಂಸ್ಥೆಗೆ ನೀಡಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಹಾಗೂ ಸದರಿ ಜಮೀನನ್ನು ಸಹಕಾರ ಇಲಾಖೆಯ ವಶಕ್ಕೆ ಪಡೆಯುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಪಾಟೀಲ ಅವರು - ಗದಗ-ಬೆಟಗೇರಿ ಅವಳಿ ನಗರಗಳಿಗೆ ನಿರಂತರ ನೀರು ಪೂರೈಸಲು ಎ.ಡಿ.ಬಿ. ಅನುದಾನದ ಎನ್‌.ಕೆಯು.ಎಸ್‌.ಎಲ್‌.ಪಿ. ಯೋಜನೆಯನ್ನು ಜಾರಿಗೊಳಿಸಲು ವಿಳಂಬವಾಗುತ್ತಿರುವುದರಿಂದ ನಾಗರಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ನಗರಾಭಿವೃದ್ದಿ ಸಜೆವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ತಾಲ್ಲೂಕಿನ ಹೊಸಹುಡ್ಯ ಗ್ರಾಮದಲ್ಲಿ ನಕಲಿ ದಾಖಲಾತಿಯನ್ನು ಸೃಷ್ಟಿಸಿ ಭೂ ಕಬಳಿಕೆ ಮಾಡಿರುವ ಜಮೀನನ್ನು ವಶಕ್ಕೆ ಪಡೆಯಲು ಚಿಕ್ಕಬಳ್ಳಾಪುರ ಉಪ ವಿಭಾಗದ ಅಧಿಕಾರಿಗಳು ವಿಫಲವಾಗಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಶ್ರೀಮಂತ ಬಾಳಾ ಸಾಹೇಬ ಪಾಟೀಲ್‌ ಅವರು - ಕಾಗವಾಡ ವಿಧಾನಸಭಾ ಕ್ಷೇತದ ವ್ಯಾಪ್ತಿಯಲ್ಲಿರುವ ವಿವಿಧ ವಿದ್ಯುತ್‌ ಉಪವಿಭಾಗ ಕೇಂದ್ರಗಳಲ್ಲಿ ಸಾಮೂಹಿಕ ಏತ ನೀರಾವರಿ ಹಾಗೂ ರೈತರ ಮೋಟರ್‌ ಪಂಪ ಪ್‌ಗಳಿಗೆ 3 ಫೇಸ್‌ ವಿದುತ್‌ ಅನ್ನು 7 ಗಂಟೆಗಳ ಕಾಲ ಪೂರೈಕೆ 'ಮಾಡಬೇಕಾಗಿದ್ದರೂ ಸಹ ಕೇವಲ 3 ಗಂಟೆಗಳ ಕಾಲ ಮಾತ್ರ ಪೂರೈಕೆ ಮಾಡುತ್ತಿರುವುದರಿಂದ ಹಾಗೂ ರಾತ್ರಿಯ ವೇಳೆಯಲ್ಲಿ ನೀಡುತ್ತಿದ್ದ ಒಪನ್‌ ಡೆಲ್ಫ್‌ (ಸಿಂಗಲ್‌ ಫೇಸ್‌) ರದ್ದುಪಡಿಸಿರುವುದರಿಂದ ರೈತರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. dh 7) 8) 9) 10) ಶ್ರೀ ಸಿದ್ದು ಸವದಿ ಅವರು - ಬಸು 4 ಶ್ರೀ ಎಂ.ಪಿ. ಅಪ್ಪಚ್ಚು ರಂಜನ್‌ ಅವರು - ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಕಾಫಿ ಬೆಳೆಗಾರರ 10 ಹೆಚ್‌.ಪಿ. ಒಳಗಿನ ಮೋಟರ್‌ಗಳಿಗೆ ಉಚಿತ ವಿದ್ಯುತ್‌ ನೀಡಲು ಹಾಗೂ ವಿದ್ಯುತ್‌ ಬಿಲ್‌ ಬಾಕಿ ಹಣವನ್ನು ಮನ್ನಾ ಮಾಡುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಜೆ. ಜಾರ್ಜ್‌ ಅವರು - ಸರ್ವಜ್ಞ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆ.ಆರ್‌. ಪುರಂ ಹೋಬಳಿ ಬಾಣಸವಾಡಿ ಗ್ರಾಮದಲ್ಲಿರುವ ಕೆರೆಯ ಜಾಗಕ್ಕೆ ಸಂಬಂಧಿಸಿದಂತೆ ನಕಲಿ ಭೂ ದಾಖಲೆಗಳನ್ನು ಸೃಷ್ಟಿಸಿರುವ ಬಗ್ಗೆ ಸೂಕ್ತ ವಾದವನ್ನು ಮಂಡಿಸದೇ ಇರುವುದರಿಂದ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಜಾಗವು ಭೂ ಕಬಳಿಕೆದಾರರ ಪಾಲಾಗುತ್ತಿರುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ತ್ರೀ ಎಂ.ವಿ. ವೀರಭದ್ರಯ್ಯ ಅವರು - ರಾಜ್ಯದಲ್ಲಿ ಮುಖ್ಯ ಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ ಗೌರವಧನವನ್ನು ಹೆಚ್ಚಿಸಿ ಸಾಮಾಜಿಕ ಭದ್ರತೆಯನ್ನು ಒದಗಿಸುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಜೆವರ ಗಮನ ಸೆಳೆಯುವುದು. ಶ್ರೀ ದೊಡ್ಡ್ಗಗೌಡರ ಮಹಾಂತೇಶ ಬಸವಂತರಾಯ ಅವರು - ಕಿತ್ತೂರು ವಿಧಾನಸಭಾ ಕ್ಷೇತದ ವ್ಯಾಪ್ತಿಯ ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಶಾಲಾ ಕಾಲೇಜುಗಳ ವಿದ್ವಾರ್ಥಿಗಳು ಮತ್ತು ಸಾರ್ವಜನಿಕರುಗಳಿಗೆ ಸಾರಿಗೆ ಸೌಲಭ್ಯದ ಸಮಸ್ಯೆ ಉಂಟಾಗುತ್ತಿರುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಠ ಪಂಗಡಗಳ ಕಲ್ಮಾಣ ಸಚಿವರ ಗಮನ ಸೆಳೆಯುವುದು. 6. ಅರ್ಧ ಗಂಟೆ ಕಾಲಾವಧಿ ಚರ್ಚೆ ಗಳ ಸೌಲಭ್ರ ಕುರಿತಂತೆ ದಿನಾಂಕ: 21.12.2022ರಂದು ಮೂರನೇ [3] [el [se ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪಶ್ನೆ ಸಂಖ್ಯೆ 34(639)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚೆಸುವುದು. D 2) ರಾಜ್ಯದಲ್ಲಿ ಕಾಡುಪ್ರಾಣಿಗಳ ಹಾವಳಿ ಕುರಿತು ವಿಶೇಷ ಚರ್ಚೆ ರಾಜ್ಯದಲ್ಲಿ ಹೊಸ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್‌) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಕುರಿತು ವಿಶೇಷ ಚರ್ಚೆ ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹಯದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 28ನೇ ಡಿಸೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು ; ಎಂಟನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಎಂಟನೇ ಪಟ್ಟಿ 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಪಟ್ಟಿ ರೀತ್ಯಾ 4. ವರದಿಗಳನ್ನೊಪ್ಪಿಸುವುದು ಕರ್ನಾಟಕ ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ 2021-22ನೇ ಸಾಲಿನ ಎಂಟನೇ ಮತ್ತು ಒಂಬತ್ತನೇ ಹಾಗೂ ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿಯ 2021-22ನೇ ಸಾಲಿನ ಹದಿನಾಲ್ಕನೇ ವರದಿಗಳನ್ನೊಪ್ಪಿಸುವುದು. 5, ವಿತ್ತೀಯ ಕಾರ್ಯಕಲಾಪಗಳು 2022-23ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. «21 .. [9 2) 3) 4) 5) 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ ಕಾಲಾವಧಿ ಚರ್ಚೆ ಶ್ರೀ ಸಿದ್ದರಾಮಯ್ಯ ಹಾಗೂ ಇತರರು ಮತ್ತು ಶ್ರೀ ಹೆಚ್‌.ಡಿ. ರೇವಣ್ಣ ಹಾಗೂ ಇತರರು - ರಾಜ್ಯಾದ್ಯಂತ ಅತಿವೃಷ್ಟಿ, ಅನಾವೃಷ್ಟಿ, ಹವಾಮಾನ ವೈಪರಿತ್ಯಗಳಿಂದಾಗಿ, ಕಳಪೆ ಬೀಜ, ಕಳಪೆ ಗೊಬ್ಬರ, ನಿಷೇಧಿತ ಕೀಟ ನಾಶಕಗಳ ಮಾರಾಟ, ಮಾರುಕಟ್ಟೆಯಲ್ಲಿ ಬೆಳೆಗಳ ದರ ಕುಸಿತದಿಂದ ತೀವ್ರ ಸಂಕಪ್ಪಕ್ಕೆ ಒಳಗಾಗಿರುವ ರೈತರುಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀ ಹೆಚ್‌. ಹಾಲಪ್ಪ ಹರತಾಳು ಮತ್ತು ಶ್ರೀ ದಿನಕರ ಕೇಶವ ಶೆಟ್ಟಿ ಇವರುಗಳು - ರಾಜ್ಯದಲ್ಲಿ ಪುಸ್ತುತ ಜಾರಿಯಲ್ಲಿರುವ ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮ ಮತ್ತು ನಿಯಮಗಳನ್ನು ಸರಳೀಕರಿಸಿ, ಅರಣ್ಯ ಭೂ ಮಂಜೂರಾತಿ ಮಾಡುವ ಬಗ್ಗೆ ಪ್ರಸಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. pe] ಶ್ರೀಯುತರುಗಳಾದ ಎ.ಟಿ. ರಾಮಸ್ಸಾಮಿ, ಹೆಚ್‌.ಡಿ. ರೇವಣ್ಣ, ಕೆ.ಎಸ್‌.ಲಿಂಗೇಶ್‌, ಎ. ಮಂಜುನಾಥ್‌ ಹಾಗೂ ಇತರರು - ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ವಿವಿಧ ವೃಂದಗಳ ಹುದ್ದೆಗಳ ನೇಮಕಾತಿಯಲ್ಲಿ ಹಾಗೂ ಬೆಂಗಳೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ವ್ಯಾಪ್ತಿಯಲ್ಲಿನ ವಿವಿಧ ಕಟ್ಟಡಗಳ ಕಾಮಗಾರಿಯಲ್ಲಿ ಅಕ್ರಮವಾಗಿರುವ ಕುರಿತು ಸಮಗ್ರವಾಗಿ ತನಿಖೆ ನಡೆಸುವ ಬಗ್ಗೆ ಹಾಗೂ ಬೆಂಗಳೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟವು ಹಾಲು ಉತ್ಪಾದಕರಿಗೆ ಕಡಿಮೆ ದರವನ್ನು ಪಾವತಿಸುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಡಾ. ಜಿ. ಪರಮೇಶ್ವರ್‌, ಕೃಷ್ಣ ಬೈರೇಗೌಡ ಹಾಗೂ ಪ್ರಿಯಾಂಕ ಖರ್ಗೆ ಅವರುಗಳು - ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ರೀತಿಯ ಕಾಮಗಾರಿಗಳು ಹಾಗೂ ವಿವಿಧ ಇಲಾಖೆಗಳಲ್ಲಿನ ನೇಮಕಾತಿ, ಬಡ್ತಿ, ವರ್ಗಾವಣೆ, ಖರೀದಿ, ಮಾರಾಟದಲ್ಲಿ ಭ್ರಷ್ಟಾಚಾರ ಮತ್ತು ಕಳಪೆ ಗೊಬ್ಬರ, ರಾಸಾಯನಿಕಗಳು, ಬಿತ್ತನೆ ಬೀಜಗಳ ಮಾರಾಟ ಇವುಗಳನ್ನು ನಿಯಂತಿಸುವಲ್ಲಿ ವಿಫಲವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ಸಾಮಿ, ಬಂಡೆಪ್ಪ ಖಾಶೆಂಪೂರ, ಎ.ಟಿ. ರಾಮಸ್ಥಾಮಿ, ಎಂ. ಕೃಷ್ಣಾರೆಡ್ಡಿ, ಕೆ.ಎಂ. ಶಿವಲಿಂಗೇಗೌಡ ಹಾಗೂ ಇತರರು - ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿರುವ ರೈತರುಗಳಿಗೆ ಒದಗಿಸುವ ಗಂಗಾ ಕಲ್ಯಾಣ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ನೀಡಿರುವ ಸಬ್ಬಿಡಿ ಸೌಲಭ್ಯವನ್ನು ಪಡೆಯುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿರುವ ಬಗ್ಗೆ ಪಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಕೃಷ್ಣ ಬೈರೇಗೌಡ ಎ.ಟಿ. ರಾಮಸ್ಟಾಮಿ ಹಾಗೂ ಶ್ರೀಮತಿ ಸೌಮ್ಯ ರೆಡ್ಡಿ ಅವರುಗಳು - ಬೆಂಗಳೂರಿನಲ್ಲಿರುವ ಟರ್ಫ್‌ ಮತ್ತು ಗಾಲ್ಫ್‌ ಕ್ಷಬ್‌ಗಳು ಬಾಕಿ ಇರುವ ಕೋಟ್ಯಾಂತರ ರೂಪಾಯಿಗಳ ಬಾಡಿಗೆಯನ್ನು ಪಾವತಿಸದೇ ರಾಜ್ಯದ ಬೊಕ್ಕಸಕ್ಕೆ ಮಾಡಿರುವ ನಷ್ಟದ ಬಗ್ಗೆ ಹಾಗೂ ಗುತ್ತಿಗೆ ಅವಧಿ ಮುಗಿದಿರುವ ಸದರಿ ಖಾಸಗಿ ಕ್ಷಬ್‌ಗಳನ್ನು ಬೆಂಗಳೂರಿನ ಹೊರಭಾಗಕ್ಕೆ ಸ್ಥಳಾಂತರಿಸಿ, ಸದರಿ ಪ್ರದೇಶಗಳಲ್ಲಿ ಉದ್ಯಾನವನ, ಆಟದ ಮೈದಾನಗಳನ್ನು ನಿರ್ಮಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ear 6) 7) 8) 9) I) 2) 3) ತಿ;- ಶ್ರೀ ಸಿದ್ದರಾಮಯ್ಯ ಮತ್ತು ಇತರರು ಹಾಗೂ ಶ್ರೀ ಹೆಚ್‌. ಹಾಲಪ್ಪ ಹರತಾಳು ಮತ್ತು ಇತರರು - ಶರಾವತಿ ಯೋಜನೆಗೆ ಭೂಮಿಯನ್ನು ಬಿಟ್ಟುಕೊಟ್ಟ ಸಂತ್ರಸ್ಥರಿಗಾಗಿ ಅರಣ್ಯ ಇಲಾಖೆಯ ಜಮೀನುಗಳ ಡಿ ರಿಸರ್ವ್‌ ಮಾಡಿರುವುದನ್ನು ರದ್ದುಪಡಿಸಿರುವುದರಿಂದ ಬಹುತೇಕ ಕುಟುಂಬಗಳು ಜಮೀನು ಕಳೆದುಕೊಂಡು ಪುನಃ ನಿರಾಶ್ರಿತರಾಗುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಎ.ಟಿ. ರಾಮಸ್ಥಾಮಿ, ಕೆ.ಎಂ. ಶಿವಲಿಂಗೇಗೌಡ, ರವೀಂದ್ರ ಶ್ರೀಕಂಠಯ್ಯ, ಸುರೇಶ್‌ ಗೌಡ ಹಾಗೂ ಇತರರು - ಹಾಸನ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಪರವಾನಿಗೆ ಪಡೆದ ಹಾಗೂ ಪರವಾನಿಗೆ ಪಡೆಯದೆ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಉದ್ಯಮಿಗಳು ರಾಯಲ್ಲಿ ಶುಲ್ಕ ಮತ್ತು ಜಿ.ಎಸ್‌.ಟಿ. ಶುಲ್ಕ ಪಾವತಿಸದೆ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿಗಳ ನಷ್ಟ ಉಂಟು ಮಾಡುತ್ತಿರುವ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆಗೊಳ್ಳುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಎಂ.ವಿ. ವೀರಭದ್ರಯ್ಯ, ರವೀಂದ್ರ ಶ್ರೀಕಂಠಯ್ಯ ಹಾಗೂ ಇತರರು - ಹಾಸನ ತಾಲ್ಲೂಕು ಕಸಬಾ ಹೋಬಳಿಯ ಎವಿ ಗ್ರಾಮಗಳಲ್ಲಿನ ಕೆಲವು ಜಮೀನುಗಳಿಗೆ ಸರಿಯಾದ ದಾಖಲಾತಿಗಳು ಇಲ್ಲದಿದ್ದರೂ ಸರ್ವೆ ಮಾಡಿಸದೇ, ಜಮೀನುಗಳ ದುರಸ್ತಿ ಮಾಡಿಸದೇ ಅನ್ಯಸಂಕ್ರಮಣ ಮಾಡಿಸದೇ ಟೌನ್‌ ಪ್ಲಾನಿಂಗ್‌ ಅನುಮೋದನೆ ಹಾಗೂ ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರಗಳನ್ನು ಪಡೆಯದೇ ಭೂಮಾಫಿಯಾದವರು ಕಾನೂನುಬಾಹಿರವಾಗಿ ಬಡಾವಣೆಗಳನ್ನು ರಚಿಸಿ ನಿವೇಶನಗಳನ್ನು ಮಾರಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿಗಳ ನಷ್ಟ ಉಂಟು ಮಾಡಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀ ಎಸ್‌. ಆರ್‌. ವಿಶ್ವನಾಥ್‌, ಶ್ರೀ ಕೆ.ಜಿ. ಬೋಪಯ್ಯ ಹಾಗೂ ಇತರರು ಮತ್ತು ಶ್ರೀ ಕೆ.ವೈ. ನಂಜೇಗೌಡ, -) ಶ್ರೀ ಕೃಷ್ಣ ಬೈರೇಗೌಡ ಹಾಗೂ ಇತರರು - ರಾಜ್ಯದಲ್ಲಿ ಒಕ್ಕಲಿಗ ಸಮುದಾಯಕ್ಕೆ ಶೈಕ್ಷಣಿಕ, ಔದ್ಯೋಗಿಕ, ರಾಜಕೀಯ ಕ್ಷೇತ್ರಗಳಲ್ಲಿ ಪ್ರಸ್ತುತ ಇರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಮತ್ತು ಕುಂಚಿಟಿಗ ಹಾಗೂ ಇತರೆ ಉಪ ಜಾತಿಗಳನ್ನು ಓ.ಬಿ.ಸಿ. ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ವಿಶೇಷ ಚರ್ಚೆ ರಾಜ್ಯದಲ್ಲಿ ಕಾಡುಪ್ರಾಣಿಗಳ ಹಾವಳಿ ಕುರಿತು ವಿಶೇಷ ಚರ್ಚೆ ರಾಜ್ಯದಲ್ಲಿ ಹೊಸ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್‌) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಕುರಿತು ವಿಶೇಷ ಚರ್ಚೆ “dhl. D 2) 3) 4) 5) 6) 7) 4:- 8. ಗಮನ ಸೆಳೆಯುವ ಸೂಚನೆಗಳು ಶ್ರೀ ಈಶ್ವರ್‌ ಭೀಮಣ್ಣ ಖಂಡ್ರೆ ಅವರು - ಬೀದರ್‌ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಿಂದ ಸಾಲ ಪಡೆದು ಬಾಕಿದಾರರಾಗಿರುವವರು ನಾರಂಜಾ ಸಕ್ಕರೆ ಕಾರಾನೆಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸಂಸ್ಥೆಯನ್ನು ಸಾಲದ ಶೂಲಕ್ಕೆ ತಳ್ಳುತ್ತಿರುವುದರಿಂದ ಅವರ ವಿರುದ್ಧ ಕ್ರಮಕ್ಕೆ ಗೊಳ್ಳುವ ಬಗ್ಗೆ ಮಾನ್ಯ ಸಹಕಾರ ಸಚೆವರ ಗಮನ ಸೆಳೆಯುವುದು. ಶ್ರೀ ಕೆಆರ್‌. ರಮೇಶ್‌ ಕುಮಾರ್‌ ಅವರು - ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತದಲ್ಲಿ (ಕೆ.ಪಿ.ಟಿ.ಸಿ.ಎಲ್‌.) ನೇಮಕಾತಿಗೆ ಸಂಬಂಧಿಸಿದಂತೆ ಖಾಲಿ ಉಳಿದಿರುವ ಹುದ್ದೆಗಳನ್ನು ಕ್ಯಾರಿ ಫಾರ್ವರ್ಡ್‌ ಮಾಡಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ನಾಗನಗೌಡ ಕಂದಕೂರು ಅವರು - ಗುರುಮಿಠಕಲ್‌ ಪುರಸಭೆ ವ್ಯಾಪ್ತಿಯ ಪರಿಶಿಷ್ಟ ಜಾತಿಯ ನಿವೇಶನ ರಹಿತರಿಗೆ ರಾಜೀವ್‌ಗಾಂಧಿ ವಸತಿ ನಿಗಮ ನಿಯಮಿತದ ವತಿಯಿಂದ ವಸತಿ ನಿರ್ಮಿಸಿಕೊಡುವ ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಜೆವರ ಗಮನ ಸೆಳೆಯುವುದು. ಶ್ರೀ ಎಂ. ಅಶ್ಲಿನ್‌ ಕುಮಾರ್‌ ಅವರು - ಟಿ. ನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ನಿಲಸೋಗೆ ಗ್ರಾಮದಲ್ಲಿ ವಿದ್ಧುತ್‌ ಅವಘಡದಿಂದ ಒಂದೇ ಕುಟುಂಬದ ಮೂರು ಜನರು ಮೃತಪಟ್ಟಿದ್ದು, ಆ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಮತ್ತು ಶ್ರೀ ಕಳಕಪ್ಪ ಬಂಡಿ ಅವರುಗಳು - ಜಲ್ಲಿ ಕಷಿಂಗ್‌ ಘಟಕಗಳು ಮುಷ್ಕರ ಪ್ರಾರಂಭಿಸಿರುವುದರಿಂದ ರಸ್ತೆ ಮತ್ತು ಕಟ್ಟಡಗಳ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡು ಕಾರ್ಮಿಕರು ಬೀದಿ ಪಾಲಾಗುವ ಪರಿಸ್ಥಿತಿ ಉಂಟಾಗಿರುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಭೋವಿ ಅಭಿವೃದ್ಧಿ ನಿಗಮದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಸಮಾಜದ ಕೆಲವೇ ಕೆಲವು ಫಲಾನುಭವಿಗಳಿಗೆ ರೂ. 10.00 ಲಕ್ಷ ಮಂಜೂರು ಮಾಡಿ 25 ಸಾವಿರ ಮಾತ್ರ ಫಲಾನುಭವಿಗಳಿಗೆ ನೀಡಿ ಉಳಿದ ಹಣವನ್ನು ಮಧ್ಯವರ್ತಿಗಳ ಮುಖಾಂತರ ಪ್ರಮುಖರು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಜಿ. ಕರುಣಾಕರ ರೆಡ್ಡಿ ಅವರು - ಹರಪನಹಳ್ಳಿ ತಾಲ್ಲೂಕಿನ ಅಮೃತ ವಸತಿ ಯೋಜನೆಯಡಿ ಆಯ್ಕೆಯಾದ ಗ್ರಾಮಪಂಚಾಯಿತಿ ಫಲಾನುಭವಿಗಳನ್ನು ಹಾಗೂ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರವನ್ನು ಪಡೆದುಕೊಂಡ ಫಲಾನುಭವಿಗಳು ವಸತಿ ಯೋಜನೆಯಡಿಯಲ್ಲಿ ಮನೆಗಳನ್ನು ಪಡೆಯಲು ಆರ್‌.ಜಿ.ಹೆಚ್‌.ಸಿ.ಎಲ್‌. ತಂತ್ರಾಂಶದಲ್ಲಿ ಸೇರಿಸುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. 5! .. 8) 9) 10) 11) 12) 13) 14) 5 ಶ್ರೀ ಎಲ್‌. ನಾಗೇಂದ್ರ ಅವರು - ರಾಜ್ಯದಲ್ಲಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ನಿರ್ಮಾಣವಾಗುವಂತಹ ಕಟ್ಟಡಗಳು Completion Report ಪಡೆದುಕೊಳ್ಳದೇ ಇದ್ದಲ್ಲಿ ಎರಡು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುವುದನ್ನು ಹಿಂಪಡೆದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ ಕೇಶವ ಶೆಟ್ಟಿ ಅವರು - ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇತ್ಚಿ/ಕೃಷಿ ಭೂಮಿಯಲ್ಲಿ ವಸತಿ ಉದ್ದೇಶಕ್ಕೆ ಈಗಾಗಲೇ ಫಾರಂ ಹೌಸ್‌ ಮತ್ತು ಮನೆ ನಿರ್ಮಿಸಿಕೊಂಡಿರುವ/ ನಿರ್ಮಿಸಿಕೊಳ್ಳುವ ಕುಟುಂಬಗಳಿಗೆ ಭೂಪರಿವರ್ತನೆಯಲ್ಲಿ ವಿನಾಯಿತಿ ನೀಡಿ ಇ-ಸ್ಪತ್ತು ಖಾತ ನೀಡಲು ನಿಯಮಗಳಲ್ಲಿ ಅವಕಾಶ ಕಲ್ಪಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಪಿ. ಕುಮಾರಸ್ಪಾಮಿ ಅವರು - ಮೂಡಿಗೆರೆ ಮತಕ್ಷೇತ್ರದ ಕಳಸ ತಾಲ್ಲೂಕಿನ ಕಳಸ ಇನಾಂ ಲ್ಯಾಂಡ್‌ಗೆ ಬದಲಿ ಜಾಗವನ್ನು ನೀಡಿ ರೈತರು/ಜನಸಾಮಾನ್ಯರಿಗೆ ಅಮಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಟಿ. ರಘುಮೂರ್ತಿ ಅವರು - ಕೇಂದ್ರ ಸರ್ಕಾರದ ಅನುಮೋದನೆ ಇಲ್ಲದಿದ್ದರೂ ಸಹ ರಾಜ್ಯದಲ್ಲಿರುವ ಗಂಗಾಮತಸ್ಥ ಮತ್ತು ಇನ್ನಿತರೆ ಜಾತಿಯ ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡದ ಮೀಸಲಾತಿಗೆ ಒಳಪಡಿಸಲಾಗಿದೆ ಎಂದು ಇತ್ತೀಚೆಗೆ ಗುಲ್ಬರ್ಗಾ ನಗರದಲ್ಲಿ ಹಿಂದುಳಿದ ವರ್ಗಗಳ ಜನಾಂಗದವರ ಸಮಾವೇಶದಲ್ಲಿ ಹೇಳಿಕೆ ನೀಡಿರುವ ಬಗ್ಗೆ ಸ್ಪಷ್ಟೀಕರಣ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಡಿಕೆ. ಶಿವಕುಮಾರ್‌ ಅವರು - ಹೊಸ ಟಿ.ಡಿ.ಆರ್‌. ಪಾಲಿಸಿಯ ಪಕಾರ ಮಾರುಕಟ್ಟೆ ದರದ ಬೆಲೆಗಿಂತ ಶೇ. 50ರಷ್ಟು ಕಡಿಮೆ ರಿಯಾಯಿತಿ ನೀಡಿ ಟ.ಡಿ.ಆರ್‌. ಮಾರುತ್ತಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟಿ ರೂಪಾಯಿಗಳು ನಷ್ಟವಾಗುತ್ತಿರುವ ಬಗ್ಗೆ ಹಾಗೂ ಹಿಂದಿನ ಮತ್ತು ಪ್ರಸ್ತುತ ಟಿ.ಡಿ.ಆರ್‌.ಗೂ ವ್ಯತ್ಕಾಸವಿರುವುದರಿಂದ ಜಮೀನು ಕಳೆದುಕೊಂಡವವರಿಗೆ ಅನ್ಯಾಯವಾಗುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ತ್ರೀ ಬಸನಗೌಡ ಆರ್‌. ಪಾಟೀಲ್‌ (ಯತ್ನಾಳ್‌) ಅವರು - ಬಿ.ಐ.ಎಸ್‌. ಲೈಸೆನ್ಸ್‌ ಪಡೆದ ಸಂಸ್ಥೆಗಳಿಗೆ ಮಾತ್ರ ಪೌಷ್ಠಿಕ ಆಹಾರ ತಯಾರಿಕೆ ಮತ್ತು ನಿರ್ವಹಣೆ ಕಾರ್ಯವನ್ನು ನೀಡಿರುವುದರಿಂದ ಈವರೆಗೆ ಸರಬರಾಜು ಮಾಡುತ್ತಿದ್ದ ಎಂ.ಎಸ್‌.ಪಿ.ಟಿ.ಸಿ. ಗುಂಪುಗಳಿಗೆ ಅದರಲ್ಲೂ ವಿಶೇಷವಾಗಿ ಮಹಿಳಯರ ಜೀವನ ನಿರ್ವಹಣೆಗೆ ತೊಂದರೆಯಾಗುತ್ತಿರುವುದರಿಂದ ಈ ಹಿಂದೆ ಇದ್ದಂತೆ ಆಹಾರ ತಯಾರಿಕೆ ಮತ್ತು ನಿರ್ವಹಣೆ ಕಾರ್ಯವನ್ನು ವಹಿಸುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ತ್ರೀ ಅಭಯ ಪಾಟೀಲ ಅವರು - ಬೆಳಗಾವಿ ವೈದ್ಯಕೀಯ ವಿದ್ಯಾಲಯಕ್ಕೆ ಆಡಳಿತಾಧಿಕಾರಿ ಹುದ್ದೆಗೆ ನೇಮಕ ಮಾಡಿರುವ ಪ್ರಾದೇಶಿಕ ಆಯುಕ್ತರ ಆದೇಶವನ್ನು ರದ್ದುಪಡಿಸಿ, ಇತರ ವೈದ್ಯಕೀಯ ವಿದ್ಯಾಲಯಗಳಂತೆ ವೈದ್ಯಕೀಯ ನಿರ್ದೇಶಕರಿಗೆ ಅಧಿಕಾರ ನೀಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. -6/.. -16:- 15) ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು - ನಿವೇಶನ ರಹಿತರಿಗೆ ನಿವೇಶನ ನೀಡುವಾಗ ಅನುಮೋದಿತ ವಸತಿ ಬಡಾವಣೆ ಯೋಜನೆಯಲ್ಲಿರುವಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ, ವಸತಿ ನಿವೇಶನವನ್ನು ನಿರ್ಮಾಣ ಮಾಡಿ ಕನಿಷ್ಟ 10 ಸೆಂಟ್ಸ್‌ ನಿವೇಶನಗಳನ್ನು ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 16) ಶೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ಪಟ್ಟಣದಲ್ಲಿ ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ಬಾಕಿ ಇರುವ ಅನುದಾನವನ್ನು ಬಿಡುಗಡೆಗೊಳಿಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. 17) ಶ್ರೀ ಶ್ರೀಮಂತ ಬಾಳಾ ಸಾಹೇಬ ಪಾಟೀಲ್‌ ಅವರು - ಕಾಗವಾಡ ವಿಧಾನಸಭಾ ಮತಕ್ಷೇತ್ರದ ಶಹಪುರ ಗ್ರಾಮವು ಸಂಪೂರ್ಣವಾಗಿ ಮುಳುಗಡೆಗೊಂಡಿದ್ದು, 112 ಮನೆಗಳನ್ನು ತಪ್ಪಾಗಿ ಸಿ-ಅಂತ ಎಂದು ನಮೂದಿಸಲಾಗಿರುವುದರಿಂದ ಮನೆಗಳಿಲ್ಲದೆ ನಿರಾಶ್ರಿಶರಾಗಿರುವ ಕುಟುಂಬಗಳ ಹಿತದೃಷ್ಟಿಯಿಂದ ಬಿ-ಅಂತ ಮಾರ್ಪಡಿಸಿ ನಮೂದಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 9. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 10. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಸಿದ್ದು ಸವದಿ ಅವರು - ಬಸ್ಸುಗಳ ಸೌಲಭ್ಯ ಕುರಿತಂತೆ ದಿನಾಂಕ: 21.12.2022ರಂದು ಮೂರನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪಶ್ನೆ ಸಂಖ್ಯೆ 34(639)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸ್ಯಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.infassembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನಾಲ್ಪನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 29ನೇ ಡಿಸೆಂಬರ್‌, 2022 (ಐಟಂ 4ರಲ್ಲಿ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ 1. ವಿಧೇಯಕವನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ: 4) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. Il. ವಿಧೇಯಕವನ್ನು ಪರ್ಯಾಲೋಚಿಸುವುದು ಮತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ: 4) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 29ನೇ ಡಿಸೆಂಬರ್‌, 2022 (ಸಮಯ: ಬೆಳಿಗ್ಗೆ 10.30 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು ಒಂಭತ್ತನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪಕಶ್ನೆಗಳು : ಒಂಭತ್ತನೇ ಪ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಕಾರ್ಯದರ್ಶಿಯವರು:- ಕರ್ನಾಟಕ ವಿಧಾನ ಪರಿಷತ್ತಿನಿಂದ ಅಂಗೀಕಾರವಾದ ರೂಪದಲ್ಲಿರುವ ಈ ಕೆಳಕಂಡ ವಿಧೇಯಕಗಳನ್ನು ಸಭೆಯ ಮುಂದಿಡುವುದು. |. 2022ನೇ ಸಾಲಿನ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ (2022ರ ವಿಧಾನ ಪರಿಷತ್ತಿನ ವಿಧೇಯಕ ಸಂಖೈೆ:01) 2. 2022ನೇ ಸಾಲಿನ ಕರ್ನಾಟಕ ಭೂ ಕಂದಾಯ (ಮೂರನೇ ತಿದ್ದುಪಡಿ) ವಿಧೇಯಕ (2022ರ ವಿಧಾನ ಪರಿಷತ್ತಿನ ವಿಧೇಯಕ ಸಂಖ್ಯೆ:02) 3. ವಿತ್ತೀಯ ಕಾರ್ಯಕಲಾಪಗಳು 2022-23ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. 4. ಶಾಸನ ರಚನೆ L ವಿಧೇಯಕಗಳನ್ನು ಮಂಡಿಸುವುದು 1. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಚೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಆಅ) 2022ನೇ ಸಾಲಿನ ಜಿ.ಎಂ. ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. “2! “2 ಡಾ. ಸಿ.ಎನ್‌. ಅಶ್ನಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಕಿಷ್ಕಿಂದ ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. - ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಆಚಾರ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. - ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಸಪ್ಪಗಿರಿ ಎನ್‌ ಪಿ ಎಸ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. - ಡಾ. ಸಿಎನ್‌. ಅಶ್ನಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಟಿ, ಜಾನ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. I. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು . ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) ಕರ್ನಾಟಕ ವಿಧಾನ ಪರಿಷತ್ತಿನಿಂದ ಅಂಗೀಕಾರವಾದ ರೂಪದಲ್ಲಿರುವ 2022ನೇ ಸಾಲಿನ ಕರ್ನಾಟಕ ಭೂ ಕಂದಾಯ (ಮೂರನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಡಾ. ಕೆ. ಸುಧಾಕರ್‌ (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು) ಅವರು:- ಅ) ಕರ್ನಾಟಕ ವಿಧಾನ ಪರಿಷತ್ತಿನಿಂದ ಅಂಗೀಕಾರವಾದ ರೂಪದಲ್ಲಿರುವ 2022ನೇ ಸಾಲಿನ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. «3/ 23:- ಡಾ. ಸಿ.ಎನ್‌. ಅಶ್ಸಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಜಿ.ಎಂ. ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌, ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಕಿಷ್ಠಿಂದ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಆಚಾರ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ಸಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಸಪುಗಿರಿ ಎನ್‌ ಪಿ ಎಸ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು: ಅ) 2022ನೇ ಸಾಲಿನ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ಪಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಟಿ. ಜಾನ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. “kh )) 2) 3) 4- 5, ವಿಶೇಷ ಚರ್ಚೆ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಮುಂದುವರೆದ ಚರ್ಚೆ. ರಾಜ್ಯದಲ್ಲಿ ಕಾಡುಪ್ರಾಣಿಗಳ ಹಾವಳಿ ಕುರಿತು ವಿಶೇಷ ಚರ್ಚೆ. ರಾಜ್ಯದಲ್ಲಿ ಹೊಸ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್‌) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಕುರಿತು ವಿಶೇಷ ಚರ್ಚೆ. 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀ ಸಿದ್ದರಾಮಯ್ಯ ಹಾಗೂ ಇತರರು ಮತ್ತು ಶ್ರೀ ಹೆಚ್‌.ಡಿ. ರೇವಣ್ಣ ಹಾಗೂ ಇತರರು - ರಾಜ್ಯಾದ್ಯಂತ ಅತಿವೃಷ್ಟಿ ಅನಾವೃಷ್ಟಿ, ಹವಾಮಾನ ವೈಪರಿತ್ಯಗಳಿಂದಾಗಿ, ಕಳಪೆ ಬೀಜ, ಕಳಪೆ ಗೊಬ್ಬರ, ನಿಷೇಧಿತ ಕೀಟ ನಾಶಕಗಳ ಮಾರಾಟ, ಮಾರುಕಟ್ಟೆಯಲ್ಲಿ ಬೆಳೆಗಳ ದರ ಕುಸಿತದಿಂದ ತೀವ್ರ ಸಂಕಪ್ಪಕ್ಕೆ ಒಳಗಾಗಿರುವ ರೈತರುಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಡಾ. ಜಿ. ಪರಮೇಶ್ವರ್‌, ಕೃಷ್ಣ ಬೈರೇಗೌಡ ಹಾಗೂ ಪ್ರಿಯಾಂಕ ಖರ್ಗೆ ಇವರುಗಳು - ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ರೀತಿಯ ಕಾಮಗಾರಿಗಳು ಹಾಗೂ ವಿವಿಧ ಇಲಾಖೆಗಳಲ್ಲಿನ ನೇಮಕಾತಿ, ಬಡ್ತಿ ವರ್ಗಾವಣೆ, ಖರೀದಿ, ಮಾರಾಟದಲ್ಲಿ ಭ್ರಷ್ಟಾಚಾರ ಮತ್ತು ಕಳಪೆ ಗೊಬ್ಬರ, ರಾಸಾಯನಿಕಗಳು, ಬಿತ್ತನೆ ಬೀಜಗಳ ಮಾರಾಟ ಇವುಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಎ.ಟಿ. ರಾಮಸ್ವಾಮಿ, ಎಂ. ಕೃಷ್ಣಾರೆಡ್ಡಿ, ಕೆ.ಎಂ. ಶಿವಲಿಂಗೇಗೌಡ ಹಾಗೂ ಇತರರು - ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿರುವ ರೈತರುಗಳಿಗೆ ಒದಗಿಸುವ ಗಂಗಾ ಕಲ್ಯಾಣ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ನೀಡಿರುವ ಸಬ್ಬಿಡಿ ಸೌಲಭ್ಯವನ್ನು ಪಡೆಯುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಕೃಷ್ಣ ಬೈರೇಗೌಡ, ಎ.ಟಿ. ರಾಮಸ್ಸಾಮಿ ಹಾಗೂ ಶ್ರೀಮತಿ ಸೌಮ್ಯ ರೆಡ್ಡಿ ಅವರುಗಳು - ಬೆಂಗಳೂರಿನಲ್ಲಿರುವ ಟರ್ಫ್‌ ಮತ್ತು ಗಾಲ್ಫ್‌ ಕಬ್‌ಗಳು ಬಾಕಿ ಇರುವ ಕೋಟ್ಕಾಂತರೆ ರೂಪಾಯಿಗಳ ಬಾಡಿಗೆಯನ್ನು ಪಾವಶಿಸದೇ ರಾಜ್ಯದ ಬೊಕ್ಕಸ ಕ್ಕ ಮಾಡಿರುವ ನಷ್ಟದ ಬಗ್ಗೆ ವಾಗಿ ಗುತ್ತಿಗೆ ಅವಧಿ ಮುಗಿದಿರುವ ಸದರಿ ಖಾಸಗಿ ಕ್ವಬ್‌ಗಳನ್ನು "ಬೆಂಗಳೂರಿನ ಹೊರಭಾಗಕ್ಕೆ ಸ್ಥಳಾಂತರಿಸಿ, ಸದರಿ ಪ್ರದೇಶಗಳಲ್ಲಿ ಉದ್ಯಾನವನ, ಆಟದ ಮೈದಾನಗಳನ್ನು ನಿರ್ಮಿಸುವ "ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ "ಚರ್ಚೆ. «5! .. 4) ೨) 6) ) 25 ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ಸಾಮಿ, ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ರವೀಂದ್ರ ಶ್ರೀಕಂಠಯ್ಯ, ಸುರೇಶ್‌ ಗೌಡ ಹಾಗೂ ಇತರರು - ಹಾಸನ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಪರವಾನಿಗೆ ಪಡೆದ ಹಾಗೂ ಪರವಾನಿಗೆ ಪಡೆಯದೆ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಉದ್ಯಮಿಗಳು ರಾಯಲ್ಲಿ ಶುಲ್ಕ ಮತ್ತು ಜಿ.ಎಸ್‌.ಟಿ. ಶುಲ್ಕ ಪಾವತಿಸದೆ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿಗಳ ನಷ್ಟ ಉಂಟು ಮಾಡುತ್ತಿರುವ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ಸಾಮಿ, ಎ.ಟಿ. ರಾಮಸ್ಥಾಮಿ, ಕೆ.ಎಂ. ಶಿವಲಿಂಗೇಗೌಡ, ಎಂ.ವಿ. ವೀರಭದ್ರಯ್ಯ, ರವೀಂದ್ರ ಶ್ರೀಕಂಠಯ್ಯ ಹಾಗೂ ಇತರರು - ಹಾಸನ ತಾಲ್ಲೂಕು ಕಸಬಾ ಹೋಬಳಿಯ ವಿವಿಧ ಗ್ರಾಮಗಳಲ್ಲಿನ ಕೆಲವು ಜಮೀನುಗಳಿಗೆ ಸರಿಯಾದ ದಾಖಲಾತಿಗಳು ಇಲ್ಲದಿದ್ದರೂ ಸರ್ವೆ ಮಾಡಿಸದೇ, ಜಮೀನುಗಳ ದುರಸ್ತಿ ಮಾಡಿಸದೇ ಅನ್ಯಸಂಕ್ರಮಣ ಮಾಡಿಸದೇ ಟೌನ್‌ ಪ್ಲಾನಿಂಗ್‌ ಅನುಮೋದನೆ ಹಾಗೂ ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರಗಳನ್ನು ಪಡೆಯದೇ ಭೂಮಾಫಿಯಾದವರು ಕಾನೂನುಬಾಹಿರವಾಗಿ ಬಡಾವಣೆಗಳನ್ನು ರಚಿಸಿ ನಿವೇಶನಗಳನ್ನು ಮಾರಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿಗಳ ನಷ್ಟ ಉಂಟು ಮಾಡಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀ ಎಸ್‌. ಆರ್‌. ವಿಶ್ವನಾಥ್‌, ಶೀ ಕೆ.ಜಿ. ಬೋಪಯ್ಯ ಹಾಗೂ ಇತರರು ಮತ್ತು ಶ್ರೀ ಕೆ.ವೈ. ನಂಜೇಗೌಡ, ಶ್ರೀ ಕೃಷ್ಣ ಬೈರೇಗೌಡ ಹಾಗೂ ಇತರರು - ರಾಜ್ಯದಲ್ಲಿ ಒಕ್ಕಲಿಗ ಸಮುದಾಯಕ್ಕೆ ಶೈಕ್ಷಣಿಕ, ಔದ್ಯೋಗಿಕ, ರಾಜಕೀಯ ಕ್ಷೇತ್ರಗಳಲ್ಲಿ ಪ್ರಸ್ತುತ ಇರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಮತ್ತು ಕುಂಚಿಟಿಗ ಹಾಗೂ ಇತರೆ ಉಪ ಜಾತಿಗಳನ್ನು ಓ.ಬಿ.ಸಿ. ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 7. ಗಮನ ಸೆಳೆಯುವ ಸೂಚನೆಗಳು ಶ್ರೀ ಡಿಕೆ. ಶಿವಕುಮಾರ್‌ ಅವರು - ಹೊಸ ಟಿ.ಡಿ.ಆರ್‌. ಪಾಲಿಸಿಯ ಪ್ರಕಾರ ಮಾರುಕಟ್ಟೆ ದರದ ಬೆಲೆಗಿಂತ ಶೇ. 50ರಷ್ಟು ಕಡಿಮೆ ರಿಯಾಯಿತಿ ನೀಡಿ ಟ.ಡಿ.ಆರ್‌. ಮಾರುತ್ತಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟಿ ರೂಪಾಯಿಗಳು ನಷ್ಟವಾಗುತ್ತಿರುವ ಬಗ್ಗೆ ಹಾಗೂ ಹಿಂದಿನ ಮತ್ತು ಪ್ರಸ್ತುತ ಟಿ.ಡಿ.ಆರ್‌.ಗೂ ವ್ಯತ್ಕಾಸವಿರುವುದರಿಂದ ಜಮೀನು ಕಳೆದುಕೊಂಡವವರಿಗೆ ಅನ್ಯಾಯವಾಗುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 2) ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು - ನಿವೇಶನ ರಹಿತರಿಗೆ ನಿವೇಶನ ನೀಡುವಾಗ ಅನುಮೋದಿತ ವಸತಿ ಬಡಾವಣೆ ಯೋಜನೆಯಲ್ಲಿರುವಂತೆ ಮೂಲಭೂತ ಸೌಲಭ್ಯಗಳನ್ನು ಕಲಿಸಿ ವಸತಿ ನಿವೇಶನವನ್ನು ನಿರ್ಮಾಣ ಮಾಡಿ ಕನಿಷ್ಠ 10 ಸೆಂಟ್ಸ್‌ ನಿವೇಶನಗಳನ್ನು ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 3) ತ್ರೀ ಸಿದ್ದು ಸವದಿ ಅವರು - 2019-2020ರಲ್ಲಿ ರೈತರ ಸಾಲಮನ್ನಾದಿಂದ ವಂಚಿತರಾದ ರೈತರಿಗೂ ಸಹ ಸಾಲಮನ್ನಾದ ಹಣ ಬಿಡುಗಡೆಗೊಳಿಸುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ° 6/ 4) 5) 6) 7) 8) 9) 10) ID -16:- ಶ್ರೀ ಪಿ. ರಾಜೀವ್‌ ಅವರು - ಕುಡಚಿ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ಶಿರಗೂರು ಮತ್ತು ಗುಂಡವಾಡ ಗ್ರಾಮಗಳು ಕೃಷ್ಣಾ ನದಿ ಪ್ರವಾಹದಿಂದ ಸಂಪೂರ್ಣವಾಗಿ ಮುಳುಗಡೆಯಾಗಿ ಗ್ರಾಮಸ್ಥರು ತೊಂದರೆಗಳನ್ನು ಅನುಭವಿಸುತ್ತಿರುವುದರಿಂದ ಸದರಿ ಗ್ರಾಮಗಳನ್ನು ಮುಳುಗಡೆ ಗಾಮಗಳೆಂದು ಘೋಷಿಸಿ, ಶಾಶ್ವತವಾಗಿ ಸ್ಥಳಾಂತರಿಸಿ ಪರಿಹಾರ ಮತ್ತು ಪುನರ್‌ ವಸತಿ ಕಲ್ಪಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಬಂಡೆಪ್ಪ ಖಾಶೆಂಪೂರ ಅವರು - ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನಲ್ಲಿ ಶ್ರೀ ಸಿಮೆಂಟ್‌ ಕಂಪನಿಯವರು ರಸ್ತೆ ನಿರ್ಮಾಣ ಮಾಡಲು ಜಮೀನು ಖರೀದಿಸಿ ಪ್ರತಿ ಎಕರೆ ಜಮೀನಿಗೆ ಪಾವತಿಸಿದ ದರವನ್ನೇ ಕಂಪನಿಯನ್ನು ಸ್ಥಾಪಿಸುವ ಸಮಯದಲ್ಲಿ ಜಮೀನು ಖರೀದಿಸಿದ ವಿವಿಧ ಗ್ರಾಮದ ರೈತರುಗಳಿಗೂ ಸಹ ಭೂಸ್ವಾಧೀನ ಕಾಯ್ದೆಯಂತೆ ಪಾವತಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ ಮಹದೇವ ಅವರು - ರಾಜ್ಯದಲ್ಲಿ ರಾಗಿ ಖರೀದಿಯ ನಿಗದಿತ ಗುರಿ ಮುಟ್ಟಲು ಹಾಗೂ ರೈತರಿಗೆ ಅನುಕೂಲ ಮಾಡುವ ದೃಷ್ಟಿಯಿಂದ ಒಂದು ಎಕರೆಯಿಂದ ಏಳು ಎಕರೆ ಜಮೀನಿರುವ ರೈತರಿಂದ ರಾಗಿ ಖರೀದಿ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಕೆ.ಬಿ. ಅಶೋಕ್‌ ನಾಯ್ಕ್‌ ಅವರು - ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಂದಾಯ ಗ್ರಾಮಗಳ ರಚನೆ ಮತ್ತು ಹಕ್ಕುಪತ್ರಗಳ ವಿತರಣೆಯಲ್ಲಿ ಆಗಿರುವ ಪ್ರಗತಿಯ ಬ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಲ್ಲಿ ಗೆ [a ತ್ರೀ ಕಳಕಪ್ಪ ಬಂಡಿ ಅವರು - ಗದಗ ನಗರದಲ್ಲಿ ಬಾಲಕಿಯರಿಗಾಗಿ ಶ್ರೀ ಕಾಳಿದಾಸ ಶಿಕ್ಷಣ ಸಮಿತಿ ವತಿಯಿಂದ ನಡೆಸುತ್ತಿರುವ ಬಾಲಕಿಯರ ಖಾಸಗಿ ಮೆಟ್ರಿಕ್‌ ನಂತರದ/ವೃತ್ತಿಪರ ವಸತಿ ನಿಲಯಕ್ಕೆ ಇಲಾಖಾ ಮಾನ್ಯತೆ ನೀಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಜೆವರ ಗಮನ ಸೆಳೆಯುವುದು. ಶ್ರೀ ಸೋಮನಗೌಡ ಬಿ. ಪಾಟೀಲ್‌ ಅವರು - ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದಲ್ಲಿರುವ ಬಸವನ ಬಾಗೇವಾಡಿ ತಾಲ್ಲೂಕಿನ ಹೂವಿನ ಹಿಪ್ಪರಗಿ ಗ್ರಾಮದ ಲೋಕೋಪಯೋಗಿ ಇಲಾಖೆಗೆ ಸೇರಿದ ಜಮೀನಿನಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಂಡು ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ನೀಡಲು ಸದರಿ ಜಮೀನನ್ನು ಕಂದಾಯ ಇಲಾಖೆಯ ವಶಕ್ಕೆ ನೀಡುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಡಾ: ಯತೀಂದ್ರ ಸಿದ್ದರಾಮಯ್ಯ ಅವರು - ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ವಿವಿಧ ಗ್ರಾಮಗಳ ಕೃಷಿ ಭೂಮಿಯನ್ನು ಕೆ.ಐ.ಎ.ಡಿ.ಬಿ.ಯಿಂದ ವಶಪಡಿಸಿಕೊಳ್ಳಲು ರೈತರು ಆತಂಕಕ್ಕೊಳಗಾಗಿರುವುದರಿಂದ ಸದರಿ ಕೃಷಿ ಭೂಮಿಯನ್ನು ಭೂಸ್ವಾಧೀನದಿಂದ ಕೈಬಿಟ್ಟು ರೈತರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಡಾ. ಅಜಯ್‌ ಧರ್ಮಸಿಂಗ್‌ ಅವರು - ಜೇವರ್ಗಿ ವಿಧಾನಸಭಾ ಕ್ಷೇತ್ರದ ಜೇವರ್ಗಿ ಪಟ್ಟಣದಲ್ಲಿ ಅಪೂರ್ಣಗೊಂಡಿರುವ ಅಲ್ಲಸಂಖ್ಯಾತರ ಸಮುದಾಯ ಭವನ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. TL 27 :- 8. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 9. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಸಿದ್ದು ಸವದಿ ಅವರು - ಬಸ್ಸುಗಳ ಸೌಲಭ್ಯ ಕುರಿತಂತೆ ದಿನಾಂಕ: 21.12.2022ರಂದು ಮೂರನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 34(639)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚೆಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಬೆ ಸಂಖ್ಯೆ:ಕವಿಸಸ/ಶಾರಶಾ/18/2018-22 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆಂಗಳೂರು. ದಿನಾಂಕ: 23.11.2022. ಮಾನ್ಯರೆ, ವಿಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. senkeok kok ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 174(1)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ಕರ್ನಾಟಕ ಎಧಾನಸಭೆಯು ಸೋಮವಾರ, ದಿನಾಂಕ: 19ನೇ ಡಿಸೆಂಬರ್‌, 2022ರಂದು ಬೆಳಿಗ್ಗೆ 1100 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆಂದು ತಮಗೆ ತಿಳಿಸಲಿಚ್ಛಿಸುತ್ತೇನೆ. ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ತಮ್ಮ ವಿಶ್ವಾಸಿ, Wl ತ V, ‘Ah p. (ಎಂ.ಕೆ. ವಿಶಾಲಾಕ್ಷಿ) ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ಗೆ: ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ಪತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಕುದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ "ಕಾರ್ಯದರ್ಶಿ, ರಾಜಭವನ, ಬೆಂಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. 9, ಕಾರ್ಯದರ್ಶಿ, ಭಾರತ ಚುನಾವಣಾ ಯೋಗ, ನವದೆಹಲಿ. 10, ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 1. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು, ಬೆಂಗಳೂರು. 12. ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೂರು. 13. ಮಹಲೇಖಪಾಲರು, ಕರ್ನಾಟಕ, ಬೆಂಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕ್ತರು." ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇಶಕರು, ದೂರದರ್ಶನ ಕೇಂದ್ರ ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೊರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19. ಮಾನ್ಯ ಸಭಾಧ್ಯಕ್ಷರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 20. ಮಾನ್ಯ ಸಭಾಧ್ಯಕ್ಷರ ಸ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ಮಾನ್ಸ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 22. ಮಾನ್ಯ ಸರ್ಕಾರಿ ಮುಖ್ಯ ಸಚೇತಕರ ಅಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 23. ಮಾನ್ಯ ವಿರೋಧ ಪಕ್ಷದ ಮುಖ್ಯ ಸ ಸಚೇತೆಕರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಕರ್ನಾಟಕ ವಿಧಾನಸಬೆಯ ಎಲ್ಲಾ ಅಧಿಕಾರಿಗಳಿಗೆ” - ಮಾಹಿತಿಗಾಗಿ. KKKKK ONAN AYN KARNATAKA LEGISLATIVE ASSEMBLY No.KLAS/LEGN/18/2018-22 Legislative Assembly Secretariat, Vidhana Soudha, Bengaluru. Date: 23.11.2022. Dear Sir/Madam, Sub: Sessions of Karnataka Legislative Assembly date and time ~ intimation reg. * xxx In exercise of the powers conferred under Article 1741) of the Constitution of India, Hon'ble Governor of Karnataka has summoned the Karnataka Legislative Assembly to meet at 11.00 A.M. on Monday, the 19" December, 2022 in the Legislative Assembly Chamber at Suvarna Vidhana Soudha, Belagavi. To: All the Hon'ble Members of Karnataka Legislative Assembly. I request you to kindly attend the meeting. Yours faithfully, MN (M.K. VISHALAKSHI) Secretary, Karnataka Legislative Assembly. Copy to: OS ONAN he The Chief Secretary and Additional Chief Secretaries to Government of Karnataka, Bengaluru. The Principal Secretaries / Secretaries to Government of all Departments, Bengaluru, The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon’ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. . The Resident Commissioner, Karnataka Bhavan, New Delhi. . The Secretary, Karnataka Legislative Council, Bengaluru. , The Advocate General, Karnataka, Bengaluru. . The Accountant General, Karnataka, Bengaluru. . The Secretaries of all the State Legislatures. , The Commissioner, Department of Information & Public Relations, Bengaluru. . The Director, Doordarshan Kendra, Bengaluru. The Director, All India Radio, Bengaluru. The Director, Printing, Stationery and Publications, Bengaluru. The P.S to Hon’ble Speaker, Karnataka Legislative Assembly, Bengaluru. The Advisor to Hon'ble Speaker, Kamataka Legislative Assembly, Bengaluru. . The P.S to Leader of Opposition, Karnataka Legislative Assembly, Bengaluru. The P.S to Government Chief Whip, Karnataka Legislative Assembly, Bengaluru. , The P.S to Opposition Chief Whip, Karnataka Legislative Assembly, Bengaluru. . Allthe Officers of Karnataka Legislative Assembly Secretariat - for information. KkkKK ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಹದಿನಾಲ್ಕನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಮುಂದಿನ ಬೆಂಗಳೂರು, ದಿನಾಂಕ: 23.11.2022 ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ 19 20 ಡಿಸೆಂಬರ್‌ 2022 ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸಾರ್ವತಿಕ ರಜಾ ದಿನ ಸಾರ್ವತ್ರಿಕ ರಜಾ ದಿನ ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನಂತರ ತಿಳಿಸಲಾಗುವುದು. ಸಭಾಧ್ಯಕ್ಷ ರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ, ಕರ್ನಾಟಕ ವಿಧಾನ ಸಬೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. KARNATAKA LEGISLATIVE ASSEMBLY FIFTEENTH ASSEMBLY FOURTEENTH SESSION DECEMBER 2022 Monday, dated the 19" Official Business Tuesday, dated the 20" Official Business Wednesday, dated the 21 Official Business Thursday, dated the 22™ Official /Non-official Business Friday, dated the 23° Official Business Saturday, dated the 24" General Holiday Sunday, dated the 25" General Holiday Monday, dated the 26" Official Business Tuesday, dated the 27" Official Business Wednesday, dated the 28" Official Business Thursday, dated the 29" Official /Non-official Business Friday, dated the 30” Official Business PROVISIONAL PROGRAMME Further Programme if any, will be intimated later. By Order of the Speaker, M.K. VISHALAKSHI Secretary, Karnataka Legislative Assembly. Bengaluru, Dated: 23.11.2022. To: All the Hon’ble Members of Legislative Assembly. ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY ಸಂಖ್ಯೆ: ಕವಿಸಸ/ಶಾರಶಾ/18/2018-22 ವಿಧಾನಸಭೆಯ ಸಚಿವಾಲಯ, ಸುವರ್ಣ ವಿಧಾನಸೌಧ, ಬೆಳಗಾವಿ ದಿನಾಂಕ: 29.12.2022 ಅಧಿಸೂಚನೆ ಸೋಮವಾರ, ದಿನಾಂಕ 19ನೇ ಡಿಸೆಂಬರ್‌, 2022 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಹದಿನಾಲ್ಕನೇ ಅಧಿವೇಶನವನ್ನು ಗುರುವಾರ, ದಿನಾಂಕ 29ನೇ ಡಿಸೆಂಬರ್‌, 2022ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ. Lak Neds ula (ಎಂ.ಕೆ.ವಿಶಾಲಾಕ್ಷಿ) ಕಾರ್ಯದರ್ಶಿ, 4 ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ ರಿಗೆ. ಪತಿಗಳು: |. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ ಕಾರ್ಯದರ್ಶಿಯವರಿಗೆ, ಬೆಂಗಳೂರು. 2. ಎಲ್ಲಾ ಇಲಾಖಾ ಪ್ರಧಾನ ಕಾರ್ಜುದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. 3. ಭಾರೆತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 4. ಬಾರತ ಸರ್ಕಾರದ ಸಂಸದೀಯ ವೃವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 5. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. 6. ಮಾನ ರಾಜ್ಯಪಾಲರ “ಕಾರ್ಯದರ್ಶಿ, ರಾಜಭವನ, ಬೆಂಗಳೂರು. 7. ಮಹಾ ಪ್ರಧನನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. 8. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸ ಸಭೆ, ನವದೆಹಲಿ. 9. ಕಾರ್ಯದರ್ಶಿ, ಭಾರತ ಚುನಾವಣಾ ಹಯೋಗ, ನವದೆಹಲಿ. 10. ಸ್ತಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. Il. ಕಾರ್ಜುದರ್ಶಿ, ಕರ್ನಾಟಕ ವಿಧಾನ ಪರಿಷತು, ಬೆಂಗಳೂರು. 12. ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳದಿರು. 13. ಮಹಲೇಖಪಾಲರು, ಕರ್ನಾಟಕ, ಬೆಂಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯೆಕರು” ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇತೆಕರು, ದೂರದರ್ಶನೆ ಕೇಂದ್ರ, ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗಿಗಳ ಇಲಾಖೆ, ಬೆಂಗಳೂರು. 19. ಮಾನ ಸಭಾಧ್ಯ ಕರ ಆಪ್ಪ ಕಾರ್ಮೆದರ್ಶಿ, ಇರ್ನಾಟಕ ವಿಧಾನಸಭೆ, ಬೆಂಗಳೂರು. 20. ಮಾನೆ ಸಭಾಧ?ರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ಮಾ ವಿರೋಜ ಪಕ್ಷದ ನಾಯಕರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 22. ಮಾನೆ ಸರ್ಕಾರಿ ಮುಸ್ಲಿ ಸಜೇತಕರ ಆಪೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಬೆ, ಬೆಂಗಳೂರು. 23. ಮಾನ್ನ ವಿರೋಧ ಪಕ್ಷದೆ ಮುಖ್ಯ ಸಜೇತರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಕರ್ನಾಟಕ ವಿಧಾನಸಔೆಯ ಎಲ್ಲ್‌ ಅಧಿಕಾರಿಗಳಿಗೆ”- ಮಾಹಿತಿಗಾಗಿ. KKK ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY No.KLAS/LGA/18/2018-22 Legislative Assembly Secretariat, Suvarna Vidhana Soudha, Belagavi Date: 29.12.2022 NOTIFICATION The meeting of the Fourteenth Session of the Fifteenth Legislative Assembly, which commenced on Monday, the 19" December, 2022 is adjourned sine-die on Thursday, the 29" December, 2022. (M.K.VISHALAKSHI) Secretary, Karnataka Legislative Assembly. To, All the Hon’ ble Members of Karnataka Legislative Assembly. Copy to: The Chief Secretary and Additional Chief Secretaries to Government of Karnataka, Bengaluru. The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon’ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. . The Resident Commissioner, Karnataka Bhavan, New Delhi. . The Secretary, Karnataka Legislative Council, Bengaluru. . The Advocate General, Karnataka, Bengaluru. . The Accountant General, Karnataka, Bengaluru. . The Secretaries of all the State Legislatures. . The Commissioner, Department of Information & Public Relations, Bengaluru. . The Director, Doordarshan Kendra, Bengaluru. , The Director, All India Radio, Bengaluru. . The Director, Printing, Stationery and Publications, Bengaluru. . The P.S to Hon’ ble Speaker, Karnataka Legislative Assembly, Bengaluru. . The Advisor to Hon’ble Speaker, Karnataka Legislative Assembly, Bengaluru. , The P.S to Leader of Opposition, Karnataka Legislative Assembly, Bengaluru. . The P.S to Government Chief Whip, Karnataka Legislative Assembly, Bengaluru. . The P.S to Opposition Chief Whip, Karnataka Legislative Assembly, Bengaluru. . All the Officers of Karnataka Legislative Assembly Secretariat — for information. NO:00 ON LN — oO [OSS ODO AMNUNA Wh wl NM + Wp kkk kk ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಘು ಪ್ರಕಟಣೆ ಭಾಗ - 2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಮಂಗಳವಾರ, ದಿನಾಂಕ 24ನೇ ಜನವರಿ, 2023 ಸಂಖ್ಯೆ: 278 ವಿಧಾನಸಭೆಯ ಅಧಿವೇಶನದ ಮುಕ್ತಾಯ ಗುರುವಾರ, ದಿನಾಂಕ 29ನೇ ಡಿಸೆಂಬರ್‌, 2022 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ 15ನೇ ವಿಧಾನಸಭೆಯ ಹದಿನಾಲ್ಕನೇ ಅಧಿವೇಶನವನ್ನು 2023ನೇ ಜನವರಿ 24ರ ಅಧಿಸೂಚನೆ ಕ್ರಮಾಂಕ: ಸಂವ್ಯಶಾಇ 05 ಸಂವ್ಯವಿ 2022ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆಂದು ಈ ಮೂಲಕ ಮಾನ್ಯ ಸದಸ್ಯರಿಗೆ ತಿಳಿಸಲಾಗಿದೆ. ಎಂ.ಕೆ. ವಿಶಾಲಾಕ್ಷಿ ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಗೆ: ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ ಪತಿಗಳು: 1. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು 2. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು 3. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ 4. ಬಾರತ ಸರ್ಕಾರದ ಸಂಸದೀಯ ವವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ 5. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ 6. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು 7. ಮಹ್‌ ಪ್ರಧ್‌ನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ 8. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ 9. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ 10. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ 1. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು, ಬೆಂಗಳೂರು 12. ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳಔರು 13. ಮಹ್‌ರೇಖಪಾಲರು, ಕರ್ನಾಟಕ, ಬೆ೦ಗಳೂರು 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ 15. ಆಯುಿಕರು* ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು 16. ನಿರ್ದೇತೆಕರು, ದೂರದರ್ಶನೆ ಕೇ೦ದ್ರ, ಬೆ೦ಗಳೂರು 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗಿಗಳ ಇಲಾಖೆ, ಬೆಂಗಳೂರು 19. ಮಾನ್ನ ಸಭಾಧ್ಷಕರ "ಆಪ್ತ ಕಾರ್ಯೆದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು 20. ಮಾನೆ ಸಭಾಧ್‌ೆರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು 21. ಮಾನ ವಿರೋಧೆ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು 22. ಮಾನ್‌ ಸರ್ಕಾರಿ ಮಿ ಭಾ ಆಪೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ಬೆಂಗಳೂರು 23. ಮಾನು ವಿರೋಧ ಪಕ್ಷದೆ ಮುಖ್ಯ ಸಜೇತೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು 24. ಕನಾಣಟಕ ಸ ಎ ಅಧಿಕಾರಿಗಳಿಗೆ ಮಾಹಿತಿಗಾಗಿ ok okok KARNATAKA LEGISLATIVE ASSEMBLY FIFTEENTH ASSEMBLY BULLETIN PART-II (General information relating to Parliamentary and Other Matters) Tuesday, 24" January, 2023 No: 278 PROROGATION OF SESSION OF THE LEGISLATIVE ASSEMBLY Hon'ble Members are hereby informed that the 14" Session of the 15 Legislative Assembly, which was adjourned sine-die on Thursday, the 29" December, 2022 has been prorogued by the Hon’ble Governor of Karnataka vide Notification No.DPAL 05 SAMVYAVI 2022, Dated 24" January, 2023. M.K. VISHALAKSHI, Secretary, Karnataka Legislative Assembly To, All the Hon’ble Members of Karnataka Legislative Assembly Copy to: 1. The Chief Secretary and Additional Chief Secretaries to Government of Karnataka, Bengaluru 2. The Principal Secretaries / Secretaries to Government of all Departments, Bengaluru 3. The Secretary to Government of India, Ministry of Law, New Delhi 4. The Secretary to Government of India, Ministry of Parliamentary Affairs, New Delhi 5. The Secretary to Government of India, Ministry of Home Affairs, New Delhi 6. The Secretary to Hon’ble Governor of Karnataka, Bengaluru 7. The Secretary General, Lok Sabha, New Delhi 8. The Secretary General, Rajya Sabha, New Delhi 9, The Secretary, Election Commission of India, New Delhi 10. The Resident Commissioner, Karnataka Bhavan, New Delhi 11. The Secretary, Karnataka Legislative Council, Bengaluru 12. The Advocate General, Karnataka, Bengaluru 13. The Accountant General, Karnataka, Bengaluru 14. The Secretaries of all the State Legislatures 15. The Commissioner, Department of Information & Public Relations, Bengaluru 16. The Director, Doordarshan Kendra, Bengaluru 17. The Director, All India Radio, Bengaluru 18. The Director, Printing, Stationery and Publications, Bengaluru 19. The P.S to Hon’ble Speaker, Karnataka Legislative Assembly, Bengaluru 20. The Advisor to Hon’ble Speaker, Karnataka Legislative Assembly, Bengaluru 21. The P.S to Leader of Opposition, Karnataka Legislative Assembly, Bengaluru 22. The P.S to Government Chief Whip, Karnataka Legislative Assembly, Bengaluru 23. The P.S to Opposition Chief Whip, Karnataka Legislative Assembly, Bengaluru 24. All the Officers of Karnataka Legislative Assembly Secretariat — for information ಬ ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಹದಿನಾಲ್ಕನೇ ಅಧಿವೇಶನ ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಬುಧವಾರ, 23ನೇ ನವೆಂಬರ್‌ 2022 ಸಂಖ್ಯೆ:271 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾಂಕ 19ನೇ ಡಿಸೆಂಬರ್‌ 2022ರಂದು ಬೆಳಿಗ್ಗೆ 11.00 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಭೆಯ 14ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾಂಕ: 19, 20, 21, 22, 23, 26, 27, 28, 29 ಮತ್ತು 30ನೇ ಡಿಸೆಂಬರ್‌ 2022 4b ಶೆ.ಗಳು ಬ 1. (ನಿಯಮಗಳು 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-1 ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳು / ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕೆ ಪರಿಗಣಿಸಲಾಗುವುದು. ಆ ಪ್ರಶ್ನೆಗಳೂ ಒಳಗೊಂಡಂತೆ, ದಿನವೊಂದಕ್ಕೆ ಗರಿಷ್ಠ ಐದು(5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ಪೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಪ್ರಶ್ನೆಗಳ ಸೂಚನಾ | ಪ್ರಶ್ನೆಗಳ ಸೂಚನಾ ಪಟ್ಟಿ | ಉಪವೇಶನದ ಬ್ಯಾಲೆಟ್‌ ನಡೆಯುವ ಸಮೂಹ | ಪತ್ರಗಳನ್ನು ಸ್ವೀಕರಿಸಲು | ಪತ್ರಗಳ ಬ್ಯಾಲೆಟ್‌ ಸಂಖ್ಯೆ | ದಿನಾಂಕ | ಸ್ಥಳ ಮತ್ತು ಸಮಯ ಕೊನೆಯ ದಿನಾಂಕ ನಡೆಸುವ ದಿನಾಂಕ | ” 1. 19.12.2022 ಅತಸಿ 28.11.2022 30.11.2022 ಡ್‌ (ಸೋಮವಾರ) ಶ್ಚ _ [| K 2. | 20.12.2022 ಹ ಆ-8 28.11.2022 01.12.2022 ಲ (ಮಂಗಳವಾರ) ೫. ks Sy 3 T7112 2022 pg a-C 29.11.2022 02.12.2022 4 1 3 (ಬುಧವಾರ) ky ವೆ ಜ B ಡ್‌್‌ ಹ FR 2312.2022 4 K: ki ಕಈ-ರ 30.11.2022 03.12.2022 ಥ ಕ್ತ (ಗುರುವಾರ) ಕಿ B ರ್ಜ 3122822 fe ಉರ 01.12.2022 06.12.2022 f (ಶುಕ್ರವಾರ) | ೯385122623 ಅ-ನ 02.12.2022 07.12.2022 A (ಸೋಮವಾರ) 5 K am - ಸಹ ಆ-8 03.12.2022 08.12.2022 BF (ಮಂಗಳವಾರ) gp RE SSN 438 8. 28122022 ಆ ಬ್ಲ ೪೨೦ 05.12.2022 12.12.2022 4061 (ಬುಧವಾರ) “ಸ್ಪ! B ತ್‌ ಕ 529122022 434 ಈ-ರD 06.12.2022 13.12.2022 8 ೧ 8೯ (ಗುರುವಾರ) ತ ಇ ೨3” 16. | 30122022 fe ಉ-£ 07.12.2022 14.12.2022 ಗ (ಶುಕ್ರವಾರ) 5 ಪ್ರಸ್ತುತ ಅಧಿವೇಶನದ ಅವಧಿಯಲ್ಲಿ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸಮೂಹವಾರು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಮಧ್ಯಾಹ್ನ 3.00 ಗಂಟೆಯ ಒಳಗಾಗಿ ಮಾತ್ರ ನೀಡಲು ಅವಕಾಶವಿರುತ್ತದೆ. ಪಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಈ ಕೆಳಕಂಡ ಪಟ್ಟಿಯಲ್ಲಿ ನೀಡಲಾಗಿದೆ:- ಸಮೂಹ ಅ-ಸಿ ಪ್ರಶ್ನೆಗಳಿಗೆ ಉತ್ತರ ನೀಡುವ [| ಸಂಬಂಧಪಟ್ಟ ಮಂತ್ರಿಗಳು ದಿನಾಂಕ 19 ಮತ್ತು 26ನೇ ಕಂದಾಯ ಸಚಿವರು ಡಿಸೆಂಬರ್‌ 2022 ಇಲಾಖೆಗಳು ಕಂದಾಯ ಇಲಾಖೆಯಿಂದ ಮುಜರಾಯಿ ಹೊರತುಪಡಿಸಿ ಕಂದಾಯ (ಸೋಮವಾರ) — ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು 1. ವಸತಿ ಇಲಾಖೆ 2. ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಪಶುಸಂಗೋಪನೆ ಸಚಿವರು ಇಲಾಖೆಯಿಂದ ಮೂಲಸೌಲಭ್ಯ ಅಭಿವೃದ್ಧಿ ಮೀನುಗಾರಿಕ್ಕೆ. ಬಂದರು... 1. ಪಶುಸಂಗೋಪನೆ ಮತ್ತು ಮತ್ತು ಒಳನಾಡು ಜಲಸಾರಿಗೆ ಮೀನುಗಾರಿಕೆ ಇಲಾಖೆಯಿಂದ | ಮೀನುಗಾರಿಕೆ ಲೋಕೋಪಯೋಗಿ ಸಚಿವರು , ಲೋಕೋಪಯೋಗಿ ಇಲಾಖೆ | ಪಶುಸಂಗೋಪನೆ ಮತ್ತು ಮೀನುಗಾರಿಕೆ 2. ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಪಶುಸಂಗೋಪನೆ ಮುಜರಾಯಿ ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರು | | | | 1. ಕಂದಾಯ ಇಲಾಖೆಯಿಂದ ಮುಜರಾಯಿ 2. ಅಲ್ಲಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಸ್‌ ಇಲಾಖೆಯಿಂದ ಹಜ್‌ ಮತ್ತು ವಕ್ಸ್‌ ಸಮೂಹ ಆ-ಗಿ ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ 20 ಮತ್ತು 27ನೇ ಮುಖ್ಯಮಂತ್ರಿಗಳು 1. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಡಿಸೆಂಬರ್‌ 2022 ಇಲಾಖೆ. (ಮಂಗಳವಾರ) 2. ಸಂಪುಟ ವ್ಯವಹಾರಗಳು. 3. ಆರ್ಥಿಕ ಇಲಾಖೆ. 4. ನಗರಾಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಅಭಿವೃದ್ಧ 5. ಒಳಾಡಳಿತ ಇಲಾಖೆಯಿಂದ ಗುಪ್ತಚರ 6. ಹಂಚಿಕೆಯಾಗದ ಇನ್ನಿತರೆ ಖಾತೆಗಳು. 111. | ಜಲಸಂಪನ್ಮೂಲ ಸಚಿವರು | ಜಲಸಂಪನ್ಮೂಲ ಇಲಾಖೆಯಿಂದ ಭಾರಿ ಮತ್ತು ಮಧ್ಯಮ ನೀರಾವರಿ ಸಣ್ಣ ನೀರಾವರಿ ಹಾಗೂ 1. ಜಲಸಂಪನ್ಮೂಲ ಇಲಾಖೆಯಿಂದ ಸಣ್ಣ ಕಾನೂನು, ಸಂಸದೀಯ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವ್ಯವಹಾರಗಳು ಮತ್ತು 2. ಕಾನೂನು ಇಲಾಖೆ ಶಾಸನ ರಚನೆ ಸಚಿವರು 3. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಅಬಕಾರಿ ಸಚಿವರು ಆರ್ಥಿಕ ಇಲಾಖೆಯಿಂದ ಅಬಕಾರಿ ಸಮೂಹ ಇ.--ಛ್ಲಿ ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ ಡಿಸೆಂಬರ್‌ 2022 be Hi ಪಂಗಡಗಳ ಕಲ್ಯಾಣ ಸಚಿವರು A (ಬುಧವಾರ) ಪರಿಶಿಷ್ಟ ವರ್ಗಗಳ ಕಲ್ಯಾಣ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ . ಸಮಾಜ ಕಲ್ಯಾಣ ಇಲಾಖೆ . ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಇಲಾಖೆ ಕೃಷಿ ಸಚಿವರು ಕೃಷಿ ಇಲಾಖೆ ರೇಷ್ಮೆ ಹಾಗೂ ಯುವ 1. ತೋಟಗಾರಿಕೆ ಮತ್ತು ರೇಷ್ಮೆ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರೇಷ್ಮೆ ಸಚಿವರು 2. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತೋಟಗಾರಿಕೆ ಹಾಗೂ ಯೋಜನೆ, 1. ತೋಟಗಾರಿಕೆ ಮತ್ತು ರೇಷ್ಮೆ ಕಾರ್ಯಕ್ರಮ ಸಂಯೋಜನೆ ಮತ್ತು ಇಲಾಖೆಯಿಂದ ತೋಟಗಾರಿಕೆ ಸಾಂಖ್ಯಕ ಸಚಿವರು 2. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಕಾರ್ಮಿಕ ಸಚಿವರು ಕಾರ್ಮಿಕ ಇಲಾಖೆ ಸಮೂಹ ಈ-ರ ಇಲಾಖೆಗಳು ೯೧ ಪ್ರಶ್ನೆಗಳಿಗೆ ಉತ್ತರ ನೀಡುವ ಸಂಬಂಧಪಟ್ಟ ಮಂತ್ರಿಗಳು ದಿನಾಂಕ | ತೆ ಹುತ್ತ ಸು ಗೃಹ ಸ. ಹೊರತುಪಡಿಸಿ ಒಳಾಡಳಿತ ಡಿಸೆಂಬರ್‌ 2022 ಕ ಣ, ಮಾ! (ಗುರುವಾರ) ಉನ್ನತ ಶಿಕ್ಷ ಹಿತಿ ಒಳಾಡಳಿತ ಇಲಾಖೆಯಿಂದ ಗುಪ್ತಚರ ವಿಭಾಗ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವರು 1.ಶಿಕ್ಷಣ ಇಲಾಖೆಯಿಂದ ಉನ್ನತ ಶಿಕ್ಷಣ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ 2.ಮಾಹಿತಿ ತಂತ್ರಜ್ಞಾನ, ಜೈವಿಕ 3.ಕೌಶಲ್ಲ್ದಾಬಿವದ್ದಿ, ಉದ್ಯಮಶೀಲತೆ ಮತು ಸಣ್‌ ಅಲ್ಲ $ ಸ್ರ ಜೀವನೋಪಾಯ ಇಲಾಖೆ ]. ಅರಣ್ಯ, ಪರಿಸರ ಮತು ಜೀವಿಶಾಸ ದು ಮೆ ಇಲಾಖೆಯಿಂದ ಪರಿಸರ ಮತ್ತು ಜೀವಿಶಾಸ್ತ್ರ ನು 2. ಪ್ರವಾಸೋದ್ಯಮ ಇಲಾಖೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಶಿಕ್ಷ ಣ ಹಾಗೂ ಸಕಾಲ ಸಚಿವರು ಪ್ರಾಥಮಿಕ ಮತ್ತು ಪೌಢ 1. ಶಿಕ್ಷಣ ಇಲಾಖೆಯಿಂದ ಶಾಲಾ ಶಿಕ್ಷಣ 1. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ. 2. ವೈದ್ಯಕೀಯ ಶಿಕ್ಷಣ ಇಲಾಖೆ. ಮತ್ತು ಸಾಕ್ಷರತಾ 2. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸಕಾಲ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು 1. ಇಂಧನ ಇಲಾಖೆ | 2. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಮೂಹ ಉ-8 ಪ್ರಶ್ನೆಗಳಿಗೆ ಉತ್ತರ. ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ 23 ಮತ್ತು 30ನೇ ಬೃಹತ್‌ ಮತ್ತು ಮಧ್ಯಮ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಸಕ್ಕರೆ ಡಿಸೆಂಬರ್‌ 2022 ಕೈಗಾರಿಕಾ ಸಚಿವರು ಹೊರತುಪಡಿಸಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ (ಶುಕ್ರವಾರ) ಸಹಕಾರ ಸಚಿವರು ನಗರಾಭಿ ಚಿವರು el ಇಡಿ wl i( ಸಹಕಾರ ಇಲಾಖೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(£ ೪1518), ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಜKUIDFC) ಒಳಗೊಂಡಂತೆ ನಗರಾಭಿವೃದ್ಧಿ ಇಲಾಖೆ (ಬೆಂಗಳೂರು ಅಭಿವೃದ್ಧಿ, ಬೃಹತ್‌ ಬೆ೦ಗಳೂರು ಮಹಾನಗರ ಪಾಲಿಕೆ. ಬೆ೦ಗಳೂರು ಅಭಿವೃದ್ದಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಾಗೂ ನಗರ ಯೋಜನಾ ನಿರ್ದೇಶನಾಲಯ ಹೊರತುಪಡಿಸಿ) ಪೌರಾಡಳಿತ, ಸಣ್ಣ ಹಾಗೂ ವಲಯ ಕೈಗಾರಿಕೆಗಳು ಸಾರ್ವಜನಿಕ ಉದ್ಯಮಗಳ ಸಚಿವರು ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ. ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು I. ನಗರಾಭಿವೃದ್ಧಿ ಇಲಾಖೆಯಿಂದ ಪುರಸಭೆ ಮತ್ತು ಸ್ಥಳೀಯ ಸಂಸ್ಥೆಗಳು (ನಗರ ಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು) 2. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು 3. ಅರ್ಥಿಕ ಇಲಾಖೆಯಿ೦ದ ಸಾರ್ವಜನಿಕ ಉದ್ದಿಮೆಗಳು 1. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗಣಿ ಮತ್ತು ಭೂ ವಿಜ್ಞಾನ. 2. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ 1. ವಾಣಿಜ್ಜ ಮತು ಕೈಗಾರಿಕೆ ಇಲಾಖೆಯಿಂದ [ಕೈಮಗ್ಗ ಮತ್ತು ಜವಳ! ನ ನಾಣ್‌ಜ್ಯಮತ್ತುಕ್ಳಗಾಂಕೆ ಇಲಾ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವರು 2. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಕಬ್ಬು ಅಭಿವೃದ್ಧಿ ಮತು ಸಕ್ತರೆ ನಿರ್ದೇಶನಾಲಯ ಬ ಅ; ಆ ಗ] 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟಿ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ.ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅನುಮತಿಸಲಾಗುವುದು) ಅರ್ಧ ಗಂಟೆ ಕಾಲಾವಧಿಯ ಸೂಚನಾ ಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊ೦ಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯ೦ತ ಮಹತ್ಚವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ನೋತ್ತರ, ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮ೦ಡನೆಯ ತರುವಾಯ) ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಸಲುವಾಗಿ ಈ ನಿಯಮದಡಿ ಮಾನ್ಕ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತ್ತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಠಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಛಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಯರ ವಿಧೇಯಕಗಳನ್ನು ನಿಯಮ 751) ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಟಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. 10 ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾ೦ಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ. ಖಾಸಗಿ ಸದಸ್ಯರ ಖಾಸಗಿ ಸದಸ್ಯರ ವಿಧೇಯಕ ಮತ್ತು ಖಾಸಗಿ ಸದಸ್ಯರ ಬ್ಯಾಲೆಟ್‌ ನಡೆಯುವ ಸ್ಥಳ ಕಾರ್ಯಕಲಾಪಗಳಿಗೆ | ನಿರ್ಣಯಗಳ ಸೂಚನಾ ವಿಧೇಯಕ ಮತ್ತು ಮತ್ತು ಸಮಯ ಗೊತ್ತುಪಡಿಸಿದ ಪತ್ರಗಳನ್ನು ಸ್ಪೀಕರಿಸಲು ನಿರ್ಣಯಗಳಿಗೆ ದಿನಾಂಕ ಕೊನೆಯ ದಿನಾಂಕ ಬ್ಯಾಲೆಟ್‌ ನಡೆಸುವ ದಿನಾಂಕ 22.12.2022 15.12.2022 20.12.2022 ಲ್ಪ (ಗುರುವಾರ) (ಗುರುವಾರ) (ಮಂಗಳವಾರ) ಜ್‌ ್ಸೆ ಕ ತ್ಗೆ 3 B 5. ಆ ತ 29.12.2022 22.12.2022 27.12.2922 2] ` BE [#3 "ಎ (ಗುರುವಾರ) (ಗುರುವಾರ) (ಮಂಗಳವಾರ) | | 8 ಛೆ 8. ಅರ್ಜಿಗಳು (ನಿಯಮ 136 ರಿ೦ದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತದೃಷ್ಟಿಯ ನಾಗರೀಕರ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಚಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. 11 ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ನಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-1 ಮತ್ತು 2 ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ಕರ್ನಾಟಕ ವಿಧಾನ ಸಭೆ ಇವರಿಗೆ: ಕರ್ನಾಟಕ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ವಿಶೇಷ ಸೂಚನೆ ಬೆಂಗಳೂರಿನಲ್ಲಿ (ದಿನಾಂಕ:16.12.2022ರವರೆಗೆ ಮಾತು) ಪ್ರಶ್ನೆಗಳು, ಗಮನ ಸೆಳೆಯುವ ಸೂಚನೆ ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ1143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಒಳಗೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು ಶೂನ್ಯ ವೇಳೆ, ಅರ್ಧ ಗಂಟೆ ಕಾಲಾವಧಿ ಚರ್ಚೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ:128, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ನೀಡತಕ್ಕದ್ದು. ಬೆಳಗಾವಿಯಲಿ (ದಿನಾಂಕ:17.12.2022 ರಿಂದ) ಸುವರ್ಣ ವಿಧಾನಸೌಧದಲ್ಲಿರುವ ಪ್ರಶ್ನೆಗಳ ಶಾಖೆ (ಕೊಠಡಿ ಸಂಖ್ಯೆ:242-242ಎ) ಹಾಗೂ ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ:246-246ಎ) ನೀಡತಕ್ಕದ್ದು. ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla-kar.nic.in/assembly/ lob /lob.htm ಅ೦ತರ್ಜಾಲದಲ್ಲಿ ಲಭ್ಯವಿರುತ್ತದೆ. ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) I 2. 11, 12. ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬಂಧಪಟ್ಟಿರತಕ್ಕದ್ದು; ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; ೧೨ ೧ಎ ಅದು ಸ೦ದಿಗ್ಗವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; . ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದ್ದಲ್ಲ; . ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬಾರರಾಗಿರತಕ್ತದು; ಬ ರಬ . ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು, ಅಣಕದ ಮಾತುಗಳನ್ನು, ದೋಷಾರೋಪಣೆಗಳನ್ನು, ಶ್ಲಾಘನೆ, ವಿಶ್ಲೇಷಣೆಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ; ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆ೦ದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಬನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆ೦ದಾಗಲಿ ಕೇಳತಕ್ಕದಲ್ಲ. . ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರಶಕ್ಕದಲ್ಲ; . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅ೦ತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕದಲ್ಲ; ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ದ್ವನಿತಗೊಳ್ಳುವಂತಿರತಕ್ಕದಲ್ಲ; - ಒ೦ದು. ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದಿರುವಂತಹ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 13 14. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು 17. 18. 19. ನಿರಾಕರಿಸಲಾಗಿದೆಯೋ ಅಂತಹ ಪ್ರಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನ: ಕೇಳತಕ್ಕದಲ್ಲ; . ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; . ಅದರಲ್ಲಿ, ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳಶಕ್ಕದಲ್ಲ; ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದಲ್ಲ; 20.ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ 21. ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸ೦ವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬ೦ಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ. ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೇ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕದಲ್ಲ. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; 22.ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ, ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; 14 ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದಲ್ಲಿ ದಿನಾಂಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. 6) ಪ್ರಶ್ನೆ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. 7) ಪ್ರಶ್ನೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. 8) ಪ್ರಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. ಇ ಬು ಬು ಬ ಐ ಜ್ರ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 19ನೇ ಡಿಸೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟಿಗೆ) ಹಾ ಎಂ.ಕೆ. ವಿಶಾಲಾಕ್ಸಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 20ನೇ ಡಿಸೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಎರಡನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಎರಡನೇ ಪಟ್ಟಿ | 2. ಕಾರ್ಯದರ್ಶಿಯವರ ವರದಿ | ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು | ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಫೊದಲನೇ ಮತ್ತು ಎರಡನೇ ಪಟ್ಟಿ ರೀತ್ಯಾ | 4. ವರದಿಯನ್ನೊಪ್ಪಿಸುವುದು ಶ್ರೀ ಎಂ.ಪಿ. ಕುಮಾರಸ್ವಾಮಿ (ಅಧ್ಯಕ್ಷರು, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 2021-22ನೇ ಸಾಲಿನ ಆರನೇ ವರಡಿಯನ್ನೊಪ್ಪಿಸುವುದು. ಕಾರ್ಯದರ್ಶಿಯವರು:- ೬ ಜಿ ws 2 | 5. ಶಾಸನ ರಚನೆ | Il. ವಿಧೇಯಕಗಳನ್ನು ಮಂಡಿಸುವುದು . ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. . ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಮುರುಗೇಶ ರುದ್ರಪ್ಪ ನಿರಾಣಿ (ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. . ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮ ಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಗಡಿ ಪ್ರದೇಶ ಅಭಿ ೈದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 51 ue 2 ಕೆ. pl ೮೨ 2 11. ವಿಧೇಯಕವನ್ನು ಹಿಂಪಡೆಯುವುದು ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- 2021ನೇ ಸಾಲಿನ ಬಂದಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಹಿಂಪಡೆಯಲು ಅನುಮತಿ ಕೋರುವುದು; ಹಾಗೂ ವಿಧೇಯಕವನ್ನು ಹಿಂಪಡೆಯುವುದು. 31 .. 2) 3) 4) 5) ಚ 7) “ತಿ | 6. ಗಮನ ಸೆಳೆಯುವ ಸೂಚನೆಗಳು | ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಕಿತ್ತೂರು ತಾಲ್ಲೂಕಿನಲ್ಲಿ ಈಜುಕೊಳ, ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಶ್ರೀ ರಾಜೇಗೌಡ ಟಿ.ಡಿ. ಅವರು - ಮೂಲ ಗೇಣಿದಾರರು, ಕುಮ್ಕಿ ಜಮೀನು, ಖಾನೆ, ಬಾನೇ, ಡೀಮ್ಡ್‌ ಅರಣ್ಯ ಸಾಗುವಳಿದಾರರ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಲು ರಚಿಸಿರುವ ಸಮಿತಿಯು ಕೈಗೊಂಡಿರುವ ನಿರ್ಣಯಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌, ಕುಮಾರ್‌ ಬಂಗಾರಪ್ಪ ಅವರು - ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಪಿ ವೃಂದದ ಅಧಿಕಾರಿಗಳ ಹುದ್ದೆಗೆ ಮೇಲ್ಬರ್ಜೆಗೇರಿಸಿರುವುದರಿಂದ ಉದ್ಭವಿಸಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ರಾಜ್ಯದಲ್ಲಿನ ನಗರ ಪ್ರದೇಶಗಳಲ್ಲಿ ಬಡ ಕೂಲಿ ಕಾರ್ಮಿಕರು ಹಾಗೂ ನೇಕಾರರು ಬಿನ್‌ಶೇತ್ಮಿ ಆಗಿರದ ಹಾಗೂ ಬಿನ್‌ಶೇತಶ್ಶಿ ಆಗಿರುವ ಕೃಷಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿರುವ ಪ್ರಕರಣಗಳನ್ನು ಸಕ್ರಮಗೊಳಿಸಿ, ಅವರುಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಜಿಲ್ಲೆಗೆ ಏಮ್ಸ್‌ ಸಂಸ್ಥೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಡಾ: ದೇವಾನಂದ ಫುಲಸಿಂಗ್‌ ಚವ್ಹಾಣ್‌ ಅವರು - ನಾಗಠಾಣ ಮತಕ್ಷೇತ್ರದ ಚಡಚಣ ತಾಲ್ಲೂಕಿನ ಬರಡೋಲ ಗ್ರಾಮದ ಹೊರಭಲಯದಲ್ಲಿ ವಾಸವಾಗಿರುವ ದುರುಮುರಗಿ ಕಾಲೋನಿಗೆ ಸಂಪರ್ಕಿಸುವ ರಸ್ತೆಯನ್ನು ಸಾರ್ವಜನಿಕರು ಅತಿಕ್ರಮಿಸಿಕೊಂಡಿರುವುದರಿಂದ ಆಗಿರುವ ತೊಂದರೆಯ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ಹಳೆ ಕಟ್ಟಡವನ್ನು ನೆಲಸಮಗೊಳಿಸಿ ಸುಸಜ್ಜಿತ ಹೊಸ ಕಟ್ಟಡ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಸಚಿವರ ಗಮನ ಸೆಳೆಯುವುದು. *ಡಿೆ/., 8) 9) 10) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬೌಸೈಟ್‌ನಳ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm “4 ಡಾ. ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕಿನ ಮಧ್ಯಭಾಗದಲ್ಲಿರುವ ಸ್ಪಡ್‌ ಫಾರಂನಲ್ಲಿ ಕೆಲಸ ಮಾಡುತ್ತಿರುವ 150 ಮಂದಿ ಖಾಯಂ ನೌಕರರು ಹಾಗೂ 100 ಮಂದಿ ಗುತ್ತಿಗೆ ನೌಕರರುಗಳಿಗೆ ಸಂಬಳವನ್ನು ನೀಡುವುದರ ಬಗ್ಗೆ ಹಾಗೂ ಸ್ಟಡ್‌ ಫಾರಂನ 400 ಎಕರೆ ವಿಸ್ತೀರ್ಣದ ಜಾಗವನ್ನು ಉಪಯೋಗಿಸುವ ಬಗ್ಗೆ ಮಾನ್ಯ ಪಶುಸಂಗೋಪನೆ ಸಚಿವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಸಿ.ಎನ್‌. ಬಾಲಕೃಷ್ಣ, ಕೆ.ಎಂ. ಶಿವಲಿಂಗೇಗೌಡ, ಸಾ.ರಾ. ಮಹೇಶ್‌ ಹಾಗೂ ಎಂ. ಅಶ್ವಿನ್‌ ಕುಮಾರ್‌ ಅವರುಗಳು - ಇತ್ತೀಚೆಗೆ ಕೊಬ್ಬರಿ ಬೆಲೆಯ ಕುಸಿತದಿಂದಾಗಿ ತೆಂಗು ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಈಡಾಗಿರುವುದರಿಂದ ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಹಾಗೂ ಸಹಾಯಧನವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಕುಸಿದಿರುವ ದೊಡ್ಡಕೋಡಿಹಳ್ಳಿ ಕೆರೆಯ ಏರಿ ಭಾಗವನ್ನು ದುರಸ್ತಿಗೊಳಿಸಲು ತಕ್ಷಣ ತಾತ್ಕಾಲಿಕ ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಈಗಾಗಲೇ ಕುಸಿದಿರುವ ಇತರೆ ಕೆರೆಗಳ ಏರಿ ಭಾಗಗಳಿಗೆ ಸಂಬಂಧಿಸಿದಂತೆ ಶಾಶ್ವತ ಕಾಮಗಾರಿ ಕೈಗೊಳ್ಳುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ ' f (15ನೇ ವಿಧಾನಸಭೆ) ಹದಿನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 21ನೇ ಡಿಸೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಮೂರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ; ಮೂರನೇ ಪಟ್ಟಿ » | 2. ವರದಿಯನ್ನೊಸ್ಪಿಸುವುದು | | ಶ್ರೀ ಎಲ್‌.ಎ. ರವಿಸುಬ್ರಮಣ್ಯ (ಅಧ್ಯಕ್ಷರು, ಅಧೀನ ಶಾಸನ ರಚನಾ ಸಮಿತಿ) ಅವರು ಕರ್ನಾಟಕ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ 2021-22ನೇ ಸಾಲಿನ ಐವತ್ತೆರಡನೇ ವರದಿಯನ್ನೊಪ್ಪಿಸುವುದು. | | 3. ಶಾಸನ ರಚನೆ | ವಿಧೇಯಕವನ್ನು ಮಂಡಿಸುವುದು ಶ್ರೀ ಆರ್‌, ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸ್ಟಾಂಪು (ನಾಲ್ಕನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಫ್‌ 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ . ಜರೂರು ವಿಷಯಗಳ ಬಗ್ಗೆ ಅಲ್ಲ ಕಾಲಾವಧಿ ಚರ್ಚೆ ಶ್ರೀ ಸಿದ್ದರಾಮಯ್ಯ ಹಾಗೂ ಇತರರು ಮತ್ತು ಶ್ರೀ ಹೆಚ್‌.ಡಿ. ರೇವಣ್ಣ ಹಾಗೂ ಇತರರು - ಮಹಾರಾಷ್ಟ್ರ ಕರ್ನಾಟಕ ಹಾಗೂ ಕೇರಳ ರಾಜ್ಯಗಳ ನಡುವಿನ ಗಡಿ ವಿವಾದದ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ೫ 2/., 2) 3) 4) 5) 6) “2 [3 ಗಮನ ಸೆಳೆಯುವ ಸೂಚನೆಗಳು | ಶ್ರೀ ಕೆ.ವೈ, ನಂಜೇಗೌಡ ಅವರು - ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಸಾರ್ವಜನಿಕ ಆಸ ಸತ್ತೆಯ ಹಳೆ ಕಟ್ಟಡವನ್ನು ನೆಲಸಮಗೊಳಿಸಿ ಸುಸಜ್ಜಿತ ಹೊಸ ಕಟ್ಟಡ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಸಿ.ಎನ್‌. ಬಾಲಕೃಷ್ಣ, ಕೆ.ಎಂ. ಶಿವಲಿಂಗೇಗೌಡ, ಸಾ.ರಾ. ಮಹೇಶ್‌ ಹಾಗೂ ಎಂ. ಅಶ್ವಿನ್‌ ಕುಮಾರ್‌ ಅವರುಗಳು - ಇತ್ತೀಚೆಗೆ ಕೊಬ್ಬರಿ ಬೆಲೆಯ ಕುಸಿತದಿಂದಾಗಿ ತೆಂಗು ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಈಡಾಗಿರುವುದರಿಂದ ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಹಾಗೂ ಸಹಾಯಧನವನ್ನು ಹಚ್ಚಿಸುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಕುಸಿದಿರುವ ದೊಡ್ಡಕೋಡಿಹಳ್ಳಿ ಕೆರೆಯ ಏರಿ ಭಾಗವನ್ನು ದುರಸ್ಥಿಗೊಳಿಸಲು ತಕ್ಷಣ ತಾತ್ಕಾಲಿಕ ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಈಗಾಗಲೇ ಕುಸಿದಿರುವ ಇತರೆ ಕೆರೆಗಳ ಏರಿ ಭಾಗಗಳಿಗೆ ಸಂಬಂಧಿಸಿದಂತೆ ಶಾಶ್ವತ ಕಾಮಗಾರಿ ಕೈಗೊಳ್ಳುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಡಾ; ಅಜಯ್‌ ಧರ್ಮಸಿಂಗ್‌ ಅವರು - ರಾಜ್ಯದ ವಿವಿಧ ಜಿಲ್ಲೆಯ ಪ್ರವಾಸಿ ತಾಣದಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಮಿಕ್ರರಾಗಿ (ಟೂರಿಸ್ಟ್‌ ಪೊಲೀಸ್‌ ) ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ನಿರಂತರ ಕರ್ತವ್ಯಕ್ಕೆ ನೇಮಿಸಿ. ಕರ್ತವ್ಯ ಭತ್ಯೆ ಹೆಚ್ಚಳ ಮಾಡಿ, ಉದ್ಯೋಗ ಭದ್ರತೆ ಹಾಗೂ ಮೂಲಭೂತ" 'ಸಾಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ ಅವರು - ಆಡಳಿತ ಹಿತದೃಷ್ಟಿಯಿ೦ದ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಹೊಸದಾಗಿ ಜಿಲ್ಲೆಗಳನ್ನು ಮಾಡುವ ಸಂದರ್ಭದಲ್ಲಿ ಇಂಡಿ, ಚಡಚಣ, ಆಲಮೇಲ, oak ದೇವರಹಿಪ್ಪರಗಿ ತಾಲ್ಲೂಕುಗಳನ್ನು ಒಗ್ಗೂಡಿಸಿ ಇಂಡಿ ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವ ಬಗ್ಗೆ ಮಾನ್ಯ RE ಸಚಿವರ __ ಗಮನ ಸೆಳೆಯುವುದು. ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಕೆರೆಗಳು ಕೋಡಿಬಿದ್ದು, ಸಂಪೂರ್ಣವಾಗಿ ಹಾಳಾಗಿರುವ ತೂಬುಗಳನ್ನು ದುರಸ್ತಿ ಮಾಡುವ ಬಗ್ಗೆ ಹಾಗೂ ಮರು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಆ ತಿ/,, 8) 9) 10) 12) 13) “3p ಶ್ರೀ ಮಾನೆ ಶ್ರೀನಿವಾಸ ಅವರು - ರಾಜ್ಯಾದ್ಯಂತ ಸಂಪೂರ್ಣವಾಗಿ ಬತ್ತಿ ಹೋಗಿರುವ ಕೆರೆ ಕಟ್ಟೆಗಳನ್ನು ಸಮೀಕ್ಷೆ ಮಾಡಿ, ಸದರಿ ಕೆರೆ ಜಾಗದಲ್ಲಿ ನಿರ್ಮಾಣವಾಗಿರುವ ಮನೆಗಳು ಹಾಗೂ ಸರ್ಕಾರಿ ಕಟ್ಟಡಗಳ ಹೆಸರಿಗೆ ಪಹಣಿ ಪತ್ರಿಕೆಯಲ್ಲಿ ಹೆಸರು ದಾಖಲಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಪಿ. ರಾಜೀವ್‌ ಅವರು - ರಾಜ್ಯದಲ್ಲಿ ನವೆಂಬರ್‌ 2022ರ ಅಂತ್ಯಕ್ಕೆ ಪರಿಶಿಷ್ಟ ವರ್ಗ ಹಾಗೂ ಇತರೆ ಪಾರಂಪರಿಕ ಅರಣ್ಯ ವಾಸಿಗಳಿಗೆ (ಒಟಿಎಫ್‌ಡಿ) ವೈಯಕ್ತಿಕ ಅರಣ್ಯ ಹಕ್ಕು ಅರ್ಜಿಗಳ ವಿಲೇವಾರಿ ಮತ್ತು ಫಲಾನುಭಫಿಗಳಿಗೆ ನೀಡಲಾಗುವ ಸೌಲಭ್ಯಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಪಿ.ಟಿ. ಪರಮೇಶ್ಚರ ನಾಯಕ್‌ ಅವರು - ರೈತರ ಕೊಳವೆ ಬಾವಿ ಮತ್ತು ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಪಡೆಯಲು ಅಕ್ರಮ ಸಕ್ರಮ ಯೋಜನೆಯಡಿಯಲ್ಲಿ ಜೆಸ್ಕಾಂಗೆ ಸಲ್ಲಿಸಿರುವ ರೈತರ ಅರ್ಜಿಗಳನ್ನು ವಿಲೇವಾರಿ ಮಾಡಿ `` ಸಕ್ರಮಗೊಳಿಸುವ ಬಗ್ಗೆ ಮಾನ್ಯ ಇಂದನ ಹಾಗೂ ಕನ್ನಡ ಮತ್ತು ಸಂಸ್ಕ ತ್ರ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ ಅವರು - ಅಫಜಲ್‌ಪುಠರ ಮತಕ್ಷೇತ್ರದಲ್ಲಿ ಕುಸಿಯುವ ಹಂತದಲ್ಲಿರುವ ಶಾಲಾ ಕೊಠಡಿಗಳನ್ನು ಪುನರ್‌ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಅಬ್ಬಯ್ಯ ಪ್ರಸಾದ ಅವರು - ಕೇಂದ್ರ ಸರ್ಕಾರದ ರಾಷ್ಟ್ರೀಯ ಆಯುಷ್‌ ಅಭಿಯಾನ (ಎನ್‌.ಹೆಚ್‌. pp ಯೋಜನೆಯಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ತಜ್ಞ ಸ್ಯ ವೈದ್ಯರು, ಅರೆ ತಜ್ಞ. ವೈದ್ಯಕೀಯ ಸಿಬ್ಬಂದಿಯನ್ನು ಖಾಯಂಗೊಳಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ ಅವರು - ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕು ಕಟ್ಟಿಗೇನಹಳ್ಳಿಯಲ್ಲಿ ಖಾಸಗಿ ಬಡಾವಣೆಯನ್ನು ನಿರ್ಮಿಸಿ ಬಿಬಿಎಂಪಿಯ ನಕಲಿ ಖಾತೆಗಳನ್ನು ಸೃಷ್ಟಿಸಿ, ನಿವೇಶನಗಳ ಪರಭಾರೆ ನೊಂದಣಿಯನ್ನು ಮಾಡಿ ಅಮಾಯಕ ಖರೀದಿದಾರರಿಗೆ ಮೋಸ ಮಾಡುತ್ತಿರುವ ಅಧಿಕಾರಿಗಳ ಎರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಮ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಇಂದಿರಾ ಆವಾಸ್‌ ಯೋಜನೆಯಡಿ ಮನೆಗಳನ್ನು ಪಡೆದ ಫಲಾನುಭವಿಗಳಿಗೆ ನಿಗದಿತ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟೌನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar,nic.in/assembly/lob/lob.htm 1) 2) 3) 1) 2) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 22ನೇ ಡಿಸೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) | 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ನಾಲ್ಕನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ನಾಲ್ಕನೇ ಪ | 2. ವರದಿಗಳನ್ನೊಪ್ಪಿಸುವುದು | ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ (ಅಧ್ಯಕ್ಷರು, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ) ಅವರು ಕರ್ನಾಟಕ ಅ ಭಾನಸುಂತಲಡ ಹಿಂದುಳಿದ "ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ 2021-22ನೇ ಸಾಲಿನ ನಾಲ್ಕನೇ ವರದಿಯನ್ನೊಪ್ಪಿಸುವುದು. ಶ್ರೀ ಜಿ. ಸೋಮಶೇಖರ ರೆಡ್ಡಿ (ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿಯ 2021-22ನೇ ಸಾಲಿನ ಮೂವತ್ತೇಳನೇ ವರದಿಯನ್ನೊಪ್ಪಿಸುವುದು. ಶ್ರೀ ಎಸ್‌. ಸುರೇಶ್‌ ಕುಮಾರ್‌ (ಅಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿಯ 2021-22ನೇ ಸಾಲಿನ ಮೂರನೇ ವರದಿಯನ್ನೊಪ್ಪಿಸುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀ ಸಿದ್ದರಾಮಯ್ಯ ಹಾಗೂ ಇತರರು ಮತ್ತು ಶ್ರೀ ಹೆಚ್‌.ಡಿ. ರೇವಣ್ಣ ಹಾಗೂ ಇತರರು - ಮಹಾರಾಷ್ಟ್ರ ಕರ್ನಾಟಕ ಹಾಗೂ ಕೇರಳ ರಾಜ್ಯಗಳ ನಡುವಿನ “ಡಿ ವಿವಾದದ ಬಗ್ಗೆ ಪ್ರಸ್ನಾಪಿಸಲು ನೀಡಿರುವ ಸೂಚನೆಯ ಮೇಲೆ ನಡದ ಚರ್ಚೆಗೆ ಸರ್ಕಾರದ ಉತ್ತರ. ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಯು.ಟಿ. ಅಬ್ದುಲ್‌ ಖಾದರ್‌, ಡಾ. ಅಜಯ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ ಹಾಗೂ ಇತರರು - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ರ್ಜೆ. ಜಿ °° 2/ «. 2 3) ಶ್ರೀ ಸಿದ್ದರಾಮಯ್ಯ ಹಾಗೂ ಇತರರು ಮತ್ತು ಶ್ರೀ ಹೆಚ್‌.ಡಿ. ರೇವಣ್ಣ ಹಾಗೂ ಇತರರು - ರಾಜ್ಯಾದ್ಯಂತ ಅತಿವೃಷ್ಟಿ, ಅನಾವೃಷ್ಟಿ ಹವಾಮಾನ ವೈಪರಿತ್ಯಗಳಿಂದಾಗಿ, ಕಳಪೆ ಬೀಜ, ಕಳಪೆ ಗೊಬ್ಬರ, ನಿಷೇದಿತ ಕೀಟ ನಾಶಕಗಳ ಮಾರಾಟ, ಮಾರುಕಟ್ಟೆಯಲ್ಲಿ ಬೆಳೆಗಳ ದರ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 4, ಶಾಸನ ರಚನೆ 1. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 11. ವಿಧೇಯಕವನ್ನು ಹಿಂಪಡೆಯುವುದು ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಬಂದಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಹಿಂಪಡೆಯಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಹಿಂಪಡೆಯುವುದು. | 5, ಗಮನ ಸೆಳೆಯುವ ಸೂಚನೆಗಳು | |) ಡಾ: ಅಜಯ ಧರ್ಮಸಿಂಗ್‌ ಅವರು - ರಾಜ್ಯದ ವಿವಿಧ ಜಿಲ್ಲೆಯ ಪ್ರವಾಸಿ ತಾಣದಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಮಿತ್ರರಾಗಿ (ಟೂರಿಸ್ಟ್‌ ಪೊಲೀಸ್‌) ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ನಿರಂತರ ಕರ್ತವ್ಯಕ್ಕೆ ನೇಮಿಸಿ, ಕರ್ತವ್ಯ ಭತ್ಯೆ ಹೆಚ್ಚಳ ಮಾಡಿ, ಉದ್ಯೋಗ ಭದ್ರತೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವರ ಗಮನ ಸೆಳೆಯುವುದು. ಎ ತೆ/., 2) 3) 4) 5) 6) 7) 8) 23 ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ ಅವರು - ಆಡಳಿತ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಹೊಸದಾಗಿ ಜಿಲ್ಲೆಗಳನ್ನು ಮಾಡುವ ಸಂದರ್ಭದಲ್ಲಿ ಇಂಡಿ, ಚಡಚಣ, ಆಲಮೇಲ, ಸಿಂಧಗಿ, ದೇವರಹಿಪ್ಪರಗಿ ತಾಲ್ಲೂಕುಗಳನ್ನು ಒಗ್ಗೂಡಿಸಿ ಇಂಡಿ ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಪಿ.ಟಿ. ಪರಮೇಶ್ವರ ನಾಯಕ್‌ ಅವರು - ರೈತರ ಕೊಳವೆ ಬಾವಿ ಮತ್ತು ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಪಡೆಯಲು ಅಕ್ರಮ ಸಕ್ರಮ ಯೋಜನೆಯಡಿಯಲ್ಲಿ ಜೆಸ್ಕಾಂಗೆ ಸಲ್ಲಿಸಿರುವ ರೈತರ ಅರ್ಜಿಗಳನ್ನು ವಿಲೇವಾರಿ ಮಾಡಿ ಸಕ್ರಮಗೊಳಿಸುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ನೊಂದಣಿ ಕಚೇರಿಯಿಂದ ನೋಂದಣಿ ಹಣ/ಶುಲ್ಕದ ಮೊತ್ತವನ್ನು ಭರಿಸದೇ ಇರುವುದರಿಂದ ಆಗಿರುವ ವಂಚನೆ ಮತ್ತು ನಷ್ಟದ ಬಗ್ಗೆ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಎಸ್‌. ಸೋಮಲಿಂಗಪ್ಪ ಅವರು - ಸಿರಗುಪ್ಪ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭಾರಿ ಮಳೆಯಿಂದಾಗಿ ಹಾಳಾಗಿರುವ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ರಾಯಚೂರು, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಜೋಳದ ಬೆಳೆ ಕಟಾವಿಗೆ ಬರುತ್ತಿರುವುದರಿಂದ ಕೂಡಲೇ /.5.0.ಯಲ್ಲಿ ಜೋಳ ಖರೀದಿಸಲು ಸಾಕಷ್ಟು ಕೇಂದ್ರಗಳನ್ನು ಸ್ಥಾಪಿಸದೇ ಇರುವುದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸುರತ್ಕಲ್‌ ಟೋಲ್‌ನಲ್ಲಿ ಸಂಗ್ರಹಿಸುತ್ತಿದ್ದ ಟೋಲ್‌ ದರವನ್ನು ಹೆಜಮಾಡಿ ಸಂಗ್ರಹ ಮಾಡಬಾರದು ಎಂಬುದರ ಬಗ್ಗೆ ಹಾಗೂ ಅವೈಜ್ಞಾನಿಕವಾಗಿ ನಿಗದಿಪಡಿಸಿರುವ ಟೋಲ್‌ ದರವನ್ನು ರದ್ದುಗೊಳಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಬಂಡೆಪ್ಪ ಖಾಶೆಂಪೂರ ಅವರು - ಬೀದರ್‌ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ದೀರ್ಪ ಕಾಲದಿಂದ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಸ್ವಚ್ಛತೆ ಮತ್ತು ನೈರ್ಮಲ್ಯ ಕಾರ್ಮಿಕರನ್ನು ಖಾಯಂಗೊಳಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಂಡೆ ., 9) 10) -ಂ 4; ಶ್ರೀ ಡಿ.ಕೆ. ಶಿವಕುಮಾರ್‌ ಅವರು - ರಾಮನಗರ ಜಿಲ್ಲೆ ಕನಕಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಪ್ರಾರಂಭ ಮಾಡುವ ಕಾಮಗಾರಿಯನ್ನು ಇದುವರೆವಿಗೂ ಕೈಗೊಳ್ಳದಿರುವ ಬಗ್ಗೆ ಹಾಗೂ ಈ ಯೋಜನೆಯನ್ನು ಪೂರ್ಣಗೊಳಿಸಲು ನಿಗದಿಪಡಿಸಿರುವ ಕಾಲಾವಕಾಶದ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮೀಣ ಪ್ರದೇಶದ ಬಡ ಕುಟುಂಬದಿಂದ ಬಂದಂತಹ ಮಕ್ಕಳಿಗೆ ಉತ್ತಮ ಆಂಗ್ಲ ವಿದ್ಯಾಭ್ಯಾಸ ಒದಗಿಸಲು ವಿವಿಧ ಸ್ಥಳಗಳಲ್ಲಿ ಹೊಸದಾಗಿ ಪ್ರಾರಂಭಿಸಿರುವ ಕರ್ನಾಟಕ ಪಬ್ಲಿಕ್‌ ಶಾಲೆಗಳಿಗೆ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ ಹಾಗೂ ಸದರಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಅನುದಾನ ಬಿಡುಗಡೆಗೊಳಿಸುವ ಬಗ್ಗೆ ಹಾಗೂ ಸದರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. | 6. ಅರ್ಧ ಗಂಟೆ ಕಾಲಾವಧಿ ಚರ್ಚೆ | ಶ್ರೀ ಸಿದ್ದು ಸವದಿ ಅವರು - ಬಸ್ಸುಗಳ ಸೌಲಭ್ಯ ಕುರಿತಂತೆ ದಿನಾಂಕ: 21.12.2022ರಂದು ಮೂರನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 34(639)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚೆಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http:// kla. kar.nic.in/fassembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 23ನೇ ಡಿಸೆಂಬರ್‌, 2022 (ಸಮಯ: ಬೆಳಿಗ್ಗೆ 10.30 ಗ೦ಟೆಗೆ) ಆ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಐದನೇ ಪಟಿ [x ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು: ಐದನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಮಹಾನಗರ ಪಾಲಿಕೆಗಳಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ (ಹಂತ-11)ರ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆ ವರದಿಯನ್ನು ಸಭೆಯ ಮುಂದಿಡುವುದು. 3. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸ್ಟಾಂಪು (ನಾಲ್ಕನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಯು.ಟಿ. ಅಬ್ದುಲ್‌ ಖಾದರ್‌, ಡಾ. ಅಜಯ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ ಹಾಗೂ ಇತರರು - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ, «21 .. 2) 3) 2) 3) 4) ಇ 2;- ಶ್ರೀ ಸಿದ್ದರಾಮಯ್ಯ ಹಾಗೂ ಇತರರು ಮತ್ತು ಶ್ರೀ ಹೆಚ್‌.ಡಿ. ರೇವಣ್ಣ ಹಾಗೂ ಇತರರು - ರಾಜ್ಯಾದ್ಯಂತ ಅತಿವೃಷ್ಟಿ, ಅನಾವೃಷ್ಟಿ, ಹವಾಮಾನ ವೈಪರಿತ್ಯಗಳಿಂದಾಗಿ, ಕಳಪೆ ಬೀಜ, ಕಳಪೆ ಗೊಬ್ಬರ, ನಿಷೇದಿತ ಕೀಟ ನಾಶಕಗಳ ಮಾರಾಟ, ಮಾರುಕಟ್ಟೆಯಲ್ಲಿ ಬೆಳೆಗಳ ದರ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಎ.ಟಿ. ರಾಮಸ್ವಾಮಿ, ಎಂ. ಕೃಷ್ಣಾರೆಡ್ಡಿ, ಕೆ.ಎಂ. ಶಿವಲಿಂಗೇಗೌಡ ಹಾಗೂ ಇತರರು - ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿರುವ ರೈತರುಗಳಿಗೆ ಒದಗಿಸುವ ಗಂಗಾ ಕಲ್ಯಾಣ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ನೀಡಿರುವ ಸಬ್ಸಿಡಿ ಸೌಲಭ್ಯವನ್ನು ಪಡೆಯುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 5. ಗಮನ ಸೆಳೆಯುವ ಸೂಚನೆಗಳು ಶ್ರೀ ಸಾ.ರಾ. ಮಹೇಶ್‌ ಅವರು - ರಾಜ್ಯದಲ್ಲಿ ಇತ್ತೀಚೆಗೆ ವಕೀಲರುಗಳ ಮೇಲೆ ಹಲ್ಲೆ, ದೌರ್ಜನ್ಯ ಹೆಚ್ಚಾಗಿದ್ದು ಕಕ್ಷಿದಾರರು ಹಾಗೂ ಎದುರು ಕಕ್ಷಿದಾರರಿಂದ ತೊಂದರೆಯಾಗುತ್ತಿದ್ದರೂ ವಕೀಲರ ಸಂಘದ ವತಿಯಿಂದ ಯಾವುದೇ ಪ್ರತಿಭಟನೆ ಹಮ್ಮಿಕೊಳ್ಳಲು ಮತ್ತು ಸದರಿ ವ್ಯಕ್ತಿಗಳ ಎರುದ್ಧ ವಕಾಲತ್ತು ವಹಿಸದಿರಲು ಸಾಧ್ಯವಾಗದಂತಹ ಪರಿಸ್ಥಿತಿಯಿಂದಾಗಿ ವಕೀಲರು ಸಂಕಷ್ಟದಲ್ಲಿರುವುದರಿಂದ ರಾಜ್ಯದಲ್ಲಿ ವಕೀಲರ ಸಂರಕ್ಷಣೆ ಕಾಯ್ದೆಯನ್ನು ಜಾರಿಗೆ ತರುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಡಾ: ಜಿ. ಪರಮೇಶ್ವರ ಅವರು - ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಜಿಲ್ಲಾ ಪಂಚಾಯಿತಿಯ ಮುಖಾಂತರ ನಿರ್ವಹಣೆ ಮಾಡುತ್ತಿರುವ ಕೆರೆಗಳು ಅತಿವೃಷ್ಟಿಯಿಂದಾಗಿ ತುಂಬುತ್ತಿದ್ದು, ನೀರನ್ನು ದೀರ್ಫ ಕಾಲದವರೆಗೆ ಹಿಡಿದಿಟ್ಟುಕೊಳ್ಳಲು ಹಾಗೂ ಅವುಗಳ ರಚನೆಯು ಹಾಳಾಗದಂತೆ ತಡೆದು ಕಾಲಕಾಲಕ್ಕೆ ಸಮರ್ಪಕವಾಗಿ ನಿರ್ವಹಣೆ ಮಾಡಲು ಸಮಗ್ರ ಯೋಜನೆಯನ್ನು ತುರ್ತಾಗಿ ರೂಪಿಸುವ ಬಗ್ಗೆ ಮತ್ತು ಅಗತ್ಯ ಅನುದಾನ ಒದಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಮರೇಗೌಡ ಲಿಂಗನಗೌಡ ಪಾಟೀಲ್‌ ಬಯ್ಯಾಪುರ ಅವರುಗಳು - ಬೆ೦ಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿರ್ಮಿಸಿರುವ ಅಂಜನಾಪುರ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲದ ಕಾರಣ ನಾಗರಿಕರು ಮನೆ ನಿರ್ಮಿಸಿಕೊಳ್ಳಲು ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ಕೇಂದ್ರೀಯ ವಿವಿಧ ಅರೆ ಸೇನಾಪಡೆಗಳಲ್ಲಿ ಸೇವೆ ಸಲ್ಲಿಸುವ ರಾಜ್ಯದ ಯೋಧರು ಹಾಗೂ ನಿವೃತ್ತ ಮಾಜಿ ಯೋಧರು ಹಾಗೂ ಹುತಾತ್ಮ ಕುಟುಂಬಗಳ ಕ್ಷೇಮಾಭಿವೃದ್ಧಿಗಾಗಿ ರಾಜ್ಯದಲ್ಲಿ ಅರೆಸೈನಿಕ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಿ, ಸಂವಿಧಾನಿಕ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ತೆ! 6) 1) 8) 9) 10) 3 ಶ್ರೀ ಟಿ. ವೆಂಕಟರಮಣಯ್ಯ ಅವರು - ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ವಾರ್ಡ್‌ಗಳಲ್ಲಿ ಒಳಚರಂಡಿ ತ್ಯಾಜ್ಯ ನೀರು ವೈಜ್ಞಾನಿಕವಾಗಿ ಸಂಸ್ಕರಣೆಗೊಳ್ಳದೆ ಕೆರೆಗಳಲ್ಲಿ ಹರಿಯುತ್ತಿರುವುದರಿಂದ ಅಂಶರ್ಜಲ ಹಾಗೂ ಪರಿಸರ ಕಲುಷಿತಗೊಂಡು ಜನ-ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಆಗುತ್ತಿರುವುದರಿಂದ ನಗರಸಭೆಯ ಒಳಚರಂಡಿ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡುವ ಬಗ್ಗೆ ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಒಳಚರಂಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಾಪಿಸುವುದರ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌. ಹಾಲಪ್ಪ ಹರತಾಳು - ಸಾಗರ ತಾಲ್ಲೂಕಿನಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಡಿ ಗ್ರೂಪ್‌ ನೌಕರರು ಮತ್ತು ವಾಹನ ಚಾಲಕರಿಗೆ ಪ್ರತಿ ತಿಂಗಳು ಮೊದಲ ವಾರದಲ್ಲಿಯೇ ವೇತನವನ್ನು ನೀಡದೇ ಮತ್ತು ಇಎಸ್‌ಐ/ಇಪಿಎಫ್‌ ಕೂಡ ತಡೆಹಿಡಿದಿರುವುದರಿಂದ ಸದರಿ ನೌಕರರ ಜೀವನ ನಿರ್ವಹಣೆ ಕಷ್ಟಕರವಾಗಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಸಿ. ತಮ್ಮಣ್ಣ ಅವರು - ಭಾರಿ ಮಳೆಯಿಂದ ಹಾಳಾಗಿರುವ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೂಳೆಕೆರೆ ಮತ್ತು ಮದ್ದೂರು ಕೆರೆಗಳ ನಾಲೆಗಳನ್ನು ದುರಸ್ಥಿಗೊಳಿಸಲು ಹಾಗೂ ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಬಿ. ಹರ್ಷವರ್ಧನ್‌ ಅವರು - ರಾಜ್ಯದಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸಾರಿಗೆ ಇಲಾಖೆಗಳಲ್ಲಿ ಬಳಕೆಯಾಗದ ಹಾಗೂ ಹಳೆಯದಾದ ನಾಲ್ಕು ಚಕ್ರದ ವಾಹನ ಮತ್ತು ಬಸ್ಸುಗಳನ್ನು ಪರಿಶೀಲಿಸಿ, ಸ್ಟ್ರ್ಯಾಪ್‌ ಮಾಡುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ಆದಾಯ ಬರುವಂತೆ ಮಾಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ರಾಮಪ್ಪ ಅವರು - ಹರಿಹರ ನಗರದಲ್ಲಿ ಜಿ*2 ಮನೆಗಳ ನಿರ್ಮಾಣ ಹಂತದ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಜಿ. ಸೋಮಶೇಖರ ರೆಡ್ಡಿ ಅವರು - ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಂಡರಗಿ ಗ್ರಾಮದಲ್ಲಿ ವಸತಿ ನಿರ್ಮಾಣ ಮಾಡಲು ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. 6. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಸಿದ್ದು ಸವದಿ ಅವರು - ಬಸ್ಸುಗಳ ಸೌಲಭ್ಯ ಕುರಿತಂತೆ ದಿನಾಂಕ: 2112,2022ರಂದು ಮೂರನೇ ರಿಪ ೧ ಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 34(639)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. «ke 2 4 ;- ರಾಜ್ಯದಲ್ಲಿ ಕಾಡುಪ್ರಾಣಿಗಳ ಹಾವಳಿ ಕುರಿತು ವಿಶೇಷ ಚರ್ಚೆ ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 26ನೇ ಡಿಸೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) | 1. ಪ್ರಶ್ನೋತ್ತರ | ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು ಆರನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಆರನೇ ಪ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ತ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ 2021-22ನೇ ಸಾಲಿನ ಧನವಿನಿಯೋಗ ಲೆಕ್ಕಗಳು ಮತ್ತು ಹಣಕಾಸಿನ ಲೆಕ್ಕಗಳನ್ನು (ಸಂಪುಟ 1 ಮತ್ತು 11) ಸಭೆಯ ಮುಂದಿಡುವುದು. | 3. ವಿತ್ತೀಯ ಕಾರ್ಯಕಲಾಪಗಳು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022-23ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ಬೇಡಿಕೆಗಳನ್ನು ಮಂಡಿಸುವುದು. ಆ) 2022-23ನೇ ಸಾಲಿನ ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನಾ ವರದಿಯನ್ನು ಮಂಡಿಸುವುದು. 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಲ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿಕೆ. ಶಿವಕುಮಾರ್‌, ಯು.ಟಿ. ಅಬ್ದುಲ್‌ ಖಾದರ್‌, ಡಾ. ಅಜಯ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ ಹಾಗೂ ಇತರರು - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 2) 3) 4) “2 ಶ್ರೀ ಸಿದ್ದರಾಮಯ್ಯ ಹಾಗೂ ಇತರರು ಮತ್ತು ಶ್ರೀ ಹೆಚ್‌.ಡಿ. ರೇವಣ್ಣ ಹಾಗೂ ಇತರರು - ರಾಜ್ಯಾದ್ಯಂತ ಅತಿವೃಷ್ಟಿ, ಅನಾವೃಷ್ಟಿ ಹವಾಮಾನ ವೈಪರಿತ್ಯಗಳಿಂದಾಗಿ, ಕಳಪೆ ಬೀಜ, ಕಳಪೆ ಗೊಬ್ಬರ, ನಿಷೇಧಿತ ಕೀಟ ನಾಶಕಗಳ ಮಾರಾಟ, ಮಾರುಕಟ್ಟೆಯಲ್ಲಿ ಬೆಳೆಗಳ ದರ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಎ.ಟಿ. ರಾಮಸ್ಥಾಮಿ, ಎಂ. ಕೃಷ್ಣಾರೆಡ್ಡಿ, ಕೆ.ಎಂ. ಶಿವಲಿಂಗೇಗೌಡ ಹಾಗೂ ಇತರರು - ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಠ ಪಂಗಡಗಳಿಗೆ ಸೇರಿರುವ ರೈತರುಗಳಿಗೆ ಒದಗಿಸುವ ಗಂಗಾ ಕಲ್ಯಾಣ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ನೀಡಿರುವ ಸಬ್ಬಿಡಿ ಸೌಲಭ್ಯವನ್ನು ಪಡೆಯುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀ ಹೆಚ್‌. ಹಾಲಪ್ಪ ಹರತಾಳು ಮತ್ತು ಶ್ರೀ ದಿನಕರ ಕೇಶವ ಶೆಟ್ಟಿ ಇವರುಗಳು - ರಾಜ್ಯದಲ್ಲಿ ಪಸ್ತುತ ಜಾರಿಯಲ್ಲಿರುವ ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಆರಣ್ಯ ವಾಸಿಗಳ ಅಧಿನಿಯಮ ಮತ್ತು ನಿಯಮಗಳನ್ನು ಸರಳೀಕರಿಸಿ, ಅರಣ್ಯ ಭೂ ಮಂಜೂರಾತಿ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. C3 ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿ ವೃದ್ಧಿ ವಿಧೇಯಕವನ್ನು ಪರ್ಯಾಲೋಚೆಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. Re 23: 4. ಶ್ರೀ ಮುರುಗೇಶ ರುದ್ರಪ್ಪ ನಿರಾಣಿ(ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು) ಅವರು:- 1) 2) 3) 4) 5) 6) ಅ) 2022ನೇ ಸಾಲಿನ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕವನ್ನು ಪರ್ಯಾಲೋಚೆಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. | 6. ಗಮನ ಸೆಳೆಯುವ ಸೂಚನೆಗಳು | ಶ್ರೀ ಹೆಚ್‌. ಹಾಲಪ್ಪ ಹರತಾಳು ಅವರು - ಸಾಗರ ತಾಲ್ಲೂಕಿನಲ್ಲಿ ವಿವಿಧ ಆಸತ್ರೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಡಿ ಗ್ರೂಪ್‌ ನೌಕರರು ಮತ್ತು ವಾಹನ ಚಾಲಕರಿಗೆ ಪ್ರತಿ ತಿಂಗಳು ಮೊದಲ ವಾರದಲ್ಲಿಯೇ ವೇತನವನ್ನು ನೀಡದೇ ಮತ್ತು ಇಎಸ್‌ಐ/ಇಪಿಎಫ್‌ ಕೂಡ ತಡೆಹಿಡಿದಿರುವುದರಿಂದ ಸದರಿ ನೌಕರರ ಜೀವನ ನಿರ್ವಹಣೆ ಕಷ್ಟಕರವಾಗಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಜಿ. ಸೋಮಶೇಖರ ರೆಡ್ಡಿ ಅವರು - ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ಟಿಯ ಮುಂಡರಗಿ ಗಾಮದಲ್ಲಿ ವಸತಿ ನಿರ್ಮಾಣ ಮಾಡಲು ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ದಿಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ದದ್ದಲ ಅವರು - ಕಲ್ಯಾಣ ಕರ್ನಾಟಕ ಭಾಗದಲ್ಲಿ 371(ಜೆ) ಮೀಸಲಾತಿ ಜಾರಿಯಾದ ನಂತರ ಸ್ಥಳೀಯರು ಹಾಗೂ ಇತರೆ ಜಿಲ್ಲೆಗಳ ಉದ್ಯೋಗಾಕಾಂಕ್ಷಿಗಳನ್ನು ಮೀಸಲಾತಿ ಆಧಾರದ ಮೇಲೆ ತುಂಬಲಾಗಿರುವ ಹುದ್ದೆಗಳು ಹಾಗೂ ಖಾಲಿಯಿರುವ ಹುದ್ದೆಗಳು ಮತ್ತು ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಹಾಗೂ ಸದರಿ ನಿಗದಿತ ಮೀಸಲಾತಿಯನ್ನು ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಒದಗಿಸಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಕೆ.ಬಿ. ಅಶೋಕ್‌ ನಾಯ್ಕ್‌ ಅವರು - ಹೊಳಲೂರು-ಬೂದಿಗೆರೆ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಿ ರೈತರಿಗೆ ನೀರು ಪೂರೈಸುವ ಬಗ್ಗೆ ಹಾಗೂ ಈ ಸಂಬಂಧ ತಾತ್ಲಾರ ತೋರಿಸುತ್ತಿರುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳಯುವುದು. ಡಾ. ಎನ್‌.ಎ. ಹ್ಯಾರಿಸ್‌ ಅವರು - ಕೇಂದ್ರ ಸರ್ಕಾರವು ಒದಗಿಸಿರುವ ರಾಜ್ಯದಿಂದ ರಾಜ್ಯಕ್ಕೆ ವಾಹನ ವರ್ಗಾವಣೆಗೆ ಹೊಸ ಬಿಹೆಚ್‌ ಸಿರೀಸ್‌ ನೊಂದಣಿಯ ಸೌಲಭ್ಯವನ್ನು ರಾಜ್ಯ ಸರ್ಕಾರದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಈಶ್ವರ್‌ ಭೀಮಣ್ಣ ಖಂಡ್ರೆ ಅವರು - ಕರ್ನಾಟಕ ಗಡಿ ಭಾಗದಲ್ಲಿ ವಾಸಿಸುತ್ತಿರುವ ಯುವಜನರು ಅವರ ಮಾತೃಭಾಷೆಯಾದ ಮರಾಠಿಯಲ್ಲಿ ನಾಸಿಕ್‌ನ ಯಶವಂತರಾವ್‌ ಚೌವ್ಹಾಣ್‌ ಮುಕ್ತ ವಿದ್ಮಾಪೀಠತದಿಂದ ಪಡೆದಿರುವ ಪದವಿಯನ್ನು ಕರ್ನಾಟಕ ಸರ್ಕಾರದ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿ ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳನ್ನು ಬಡ್ತಿ ನೀಡುವ ಸಂದರ್ಭದಲ್ಲಿ ಪದವಿ ಎಂದು ಪರಿಗಣಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. “4. 7) 8) 9) 10) 1) 12) ಶ್ರೀ A ಪಟಿ 4 ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಿರಿಶ್ಯಾಳ, ಕೂಢ್ಲಗಿ ಹಾಗೂ ಇಂಗಳೇಶ್ವರ ಗಾಮದಲ್ಲಿನ ಸರಿಗಳ ಒತ್ತುವರಿಯನ್ನು ತೆರವುಗೊಳಿಸಿ. ಕೆರೆಗಳನ್ನು ತುಂಬಿಸುವ ಬಗ್ಗೆ ಮಾನ್ಯ ಸಣ್ಣಿ ನೀರಾವರಿ ಹಾಗೂ ಕಾನೊನು, ಸ ಯ ವ್ಯವಹಾರಗಳು ಮತ್ತು ಶಾಸ ಸನರಚನೆ' ಸಚಿವರ ಗಮನ ಸೆಳೆಯುವುದು. ಶ್ರೀ ಕೆಜಿ. ಬೋಪಯ್ಯ ಆ -— ಕೊಡಗು ಜಿಲ್ಲೆಯಲ್ಲಿ ಜಮ್ನಾಬಾಣೆ ಮತ್ತು ಇತರೆ ಬಾಣೆ ಜಾಗಗಳಲ್ಲಿ ಕೃಷಿ ಮಾಡಿದ್ದರೆ ಮಾತ್ರ ಕಂದಾಯ ವಿಧಿಸುತಿದ್ದು, ಇದರಿಂದ ಕರ್ನಾಟಕ ಭೂ ಕಂದಾಯ ಕಾಯೆಯ ತಿದ್ದುಪ ಡಿ ಉಲ್ಲಂಘನೆಯಾಗುತ್ತಿರುವುದರಿಂದ ಸದರಿ ಕಾಯ್ದೆಯ ಅನ್ನಯ ಎಲ್ಲಾ ಜಮೀನುಗಳಿಗೂ ಕಂದಾಯ ವಿಧಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ ಪಾಟೀಲ್‌ ಅವರು - ಗದಗ ಕ್ಷೇತ್ರ ವ್ಯಾಪ್ತಿಯಲ್ಲಿ ಭಾರಿ ಮಳೆಯಿಂದ ಅನಾಹುತಕ್ಕೊಳಗಾದ ಮನೆಗಳಲ್ಲಿ ನೀರು ಹೊಕ್ಕವರಿಗೆ ಹಾಗೂ ಮನೆ ಬಿದ್ದವರಿಗೆ ಪರಿಹಾರ ಒದಗಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಈಶ್ವರಪ್ಪ ಅವರು - ರಾಜ್ಯದಲ್ಲಿ ನಿರಂತರ ಜ್ಯೋತಿ ಯೋಜನೆಯಡಿ ಆಗಿರುವ ಲೋಪದೋಷಗಳು ಹಾಗೂ ಅವ್ಯವಹಾರಗಳ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಎ. ಮಂಜುನಾಥ್‌ ಅವರು - ಬೆಂಗಳೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟವು ಹಾಲು ಉತ್ಪಾದಕರಿಗೆ ಕಡಿಮೆ ದರವನ್ನು ಪಾವತಿಸುತ್ತಿರುವ ಬಗ್ಗೆ ಒಕ್ಕೂಟದ ವ್ಯಾಪಿಯಲ್ಲಿನ ವಿವಿಧ ಕಟ್ಟಡಗಳ ಕಾಮಗಾರಿಯಲ್ಲಿ ಹಾಗೂ ಹುದ್ದೆಗಳ ನೇಮಕಾತಿಯಲ್ಲಿ `ಅಕ್ರಮವೆಸಗಿರುವ ಬಗ್ಗೆ ಸಮಗ್ರವಾಗಿ ತನಿಖೆ ನಡೆಸುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಪಿ. ಮಂಜುನಾಥ್‌ ಅವರು - ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಸತಿ ನಿರ್ಮಾಣ ಯೋಜನೆಯಡಿ ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಜನಾಂಗದವರಿಗೆ ನಿಗದಿಪಡಿಸಿರುವ ಗುರಿ, ನಿಗಮದಿಂದ ಪ್ರಕಟಿಸಿದ ಹಾಗೂ ಪ್ರಚಾರ ಮಾಡಿದ ಸಹಾಯಧನದ ಮೊತ್ತ ಹಾಗೂ ಮನೆ ಮಂಜೂರಾತಿ ಮತ್ತು ಕಾಮಗಾರಿ ಯೋಜನೆಯ ಒಟ್ಟು ವೆಚ್ಚಗಳ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪರಗಡಗಳ ಕಲ್ಯಾಣ ಸಜೆವರ ಗಮನ ಸೆಳೆಯುವುದು. | 7. ಅರ್ಧ ಗಂಟೆ ಕಾಲಾವಧಿ ಚರ್ಚೆ | ಸಿದ್ದು ಸವದಿ ಅವರು - ಬಸ್ಸುಗಳ ಸೌಲಭ್ಯ ಕುರಿತಂತೆ ದಿನಾಂಕ: 21.12.2022ರಂದು ಮೂರನೇ [a] ಟ್ರಯಲ್ಲಿನ ಚುಕ್ಕೆ ಗುರುತಿನ ಪ್ರತ ಸಂಖ್ಯೆ 34(639)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ದ ಗಂಟೆ ಟಿ ಚರ್ಚಿಸುವುದು. | 8. ವಿಶೇಷ ಚರ್ಚೆ | ರಾಜ್ಯದಲ್ಲಿ ಕಾಡುಪ್ರಾಣಿಗಳ ಹಾವಳಿ ಕುರಿತು ವಿಶೇಷ ಚರ್ಚೆ ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸ್ಯಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/tob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 27ನೇ ಡಿಸೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟಿಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಏಳನೇ ಪ ಆ) ಲಿಖಿತ ಮೂಲಕ ಉತರಿಸುವ ಪ್ರಶ್ನೆಗಳು : ಏಳನೇ ಪ pail ಖಿ 2. ಚುನಾವಣಾ ಪ್ರಸ್ತಾವ ಶ್ರೀ ಜೆ.ಸಿ. ಮಾಧುಸ್ಥಾಮಿ, (ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು) ಅವರು:- 2021-22ನೇ ಸಾಲಿನ ವಿಧಾನಮಂಡಲದ ವಿವಿಧ ಜಂಟಿ ಸಮಿತಿಗಳು ಮತ್ತು ವಿಧಾನಸಭೆಯ ವಿವಿಧ ಸಮಿತಿಗಳ ಅಧಿಕಾರಾವಧಿಯು 5ದಿನಾಂಕ:26ನೇ ಡಿಸೆಂಬರ್‌ 2022 ರಂದು ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಸದರಿ ಸಮಿತಿಗಳನ್ನು ಪುನರ್‌ ರಚನೆ ಮಾಡಲು ಈ ಸದನವು ಮಾನ್ಯ ಸಭಾಧ್ಯಕ್ಷರಿಗೆ ಅಧಿಕಾರ ನೀಡಬೇಕೆಂಬ ಪ್ರಸ್ತಾವವನ್ನು ಮಂಡಿಸುವುದು. 3. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಮುರುಗೇಶ ರುದ್ರಪ್ಪ ನಿರಾಣಿ (ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. 2) 3) 4) 2 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಲ ಕಾಲಾವಧಿ ಚರ್ಚೆ ಶ್ರೀ ಸಿದ್ದರಾಮಯ್ಯ ಹಾಗೂ ಇತರರು ಮತ್ತು ಶ್ರೀ ಹೆಚ್‌.ಡಿ. ರೇವಣ್ಣ ಹಾಗೂ ಇತರರು - ರಾಜ್ಯಾದ್ಯಂತ ಅತಿವೃಷ್ಟಿ, ಅನಾವೃಷ್ಟಿ, ಹವಾಮಾನ ವೈಪರಿತ್ಯಗಳಿಂದಾಗಿ, ಕಳಪೆ ಬೀಜ, ಕಳಪೆ ಗೊಬ್ಬರ, ನಿಷೇಧಿತ ಕೀಟ ವಾಶಕಗಳ ಮಾರಾಟ, ಮಾರುಕಟ್ಟೆಯಲ್ಲಿ ಬೆಳೆಗಳ ದರ ಕುಸಿತದಿಂದ ತೀವ್ರ ಸಂಕಪ್ಪಕ್ಕೆ ಒಳೆಗಾಗಿರುವ ರೈತರುಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀ ಹೆಚ್‌. ಹಾಲಪ್ಪ ಹರತಾಳು ಮತ್ತು ಶ್ರೀ ದಿನಕರ ಕೇಶವ ಶೆಟ್ಟಿ ಇವರುಗಳು - ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮ ಮತ್ತು ನಿಯಮಗಳನ್ನು ಸರಳೀಕರಿಸಿ, ಅರಣ್ಯ ಭೂ ಮಂಜೂರಾತಿ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಎಂ.ವಿ. ವೀರಭದ್ರಯ್ಯ, ರವೀಂದ್ರ ಶ್ರೀಕಂಠಯ್ಯ ಹಾಗೂ ಇತರರು - ಹಾಸನ ತಾಲ್ಲೂಕು ಕಸಬಾ ಹೋಬಳಿಯ ವಿವಿಧ ಗ್ರಾಮಗಳಲ್ಲಿನ ಕೆಲವು ಜಮೀನುಗಳಿಗೆ ಸರಿಯಾದ ದಾಖಲಾತಿಗಳು ಇಲ್ಲದಿದ್ದರೂ ಸರ್ವೆ ಮಾಡಿಸದೇ, ಜಮೀನುಗಳ ದುರಸ್ತಿ ಮಾಡಿಸದೇ ಅನ್ಯಸಂಕ್ರಮಣ ಮಾಡಿಸದೇ ಟೌನ್‌ ಪ್ಲಾನಿಂಗ್‌ ಅನುಮೋದನೆ ಹಾಗೂ ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರಗಳನ್ನು ಪಡೆಯದೇ ಭೂಮಾಫೀಯಾದವರು ಕಾನೂನುಬಾಹಿರವಾಗಿ ಬಡಾವಣೆಗಳನ್ನು ರಚಿಸಿ ನಿವೇಶನಗಳನ್ನು ಮಾರಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಕಾಂತರ ರೂಪಾಯಿಗಳ ನಷ್ಟ ಉಂಟು ಮಾಡಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ಎ. ದೇಶಪಾಂಡೆ, ಡಾ. ಜಿ. ಪರಮೇಶ್ವರ್‌, ಕೃಷ್ಣ ಬೈರೇಗೌಡ ಹಾಗೂ ಪ್ರಿಯಾಂಕ ಖರ್ಗೆ ಇವರುಗಳು - ರಾಜ್ಯದಲ್ಲಿ ಸಮಾಜ ಕಲ್ಮಾಣ ಇಲಾಖೆಯ ವಿವಿಧ ರೀತಿಯ ಕಾಮಗಾರಿಗಳು ಹಾಗೂ ವಿವಿಧ ಇಲಾಖೆಗಳಲ್ಲಿನ ನೇಮಕಾತಿ, ಬಡ್ತಿ, ವರ್ಗಾವಣೆ, ಖರೀದಿ, ಮಾರಾಟದಲ್ಲಿ ಭ್ರಷ್ಟಾಚಾರ ಮತ್ತು ಕಳಪೆ ಗೊಬ್ಬರ, ರಾಸಾಯನಿಕಗಳು, ಬಿತ್ತನೆ ಬೀಜಗಳ ಮಾರಾಟ ಇವುಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಎ.ಟಿ. ರಾಮಸ್ಸಾಮಿ, ಎಂ. ಕೃಷ್ಣಾರೆಡ್ಡಿ, ಕೆ.ಎಂ. ಶಿವಲಿಂಗೇಗೌಡ ಹಾಗೂ ಇತರರು - ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಠ ಪಂಗಡಗಳಿಗೆ ಸೇರಿರುವ ರೈತರುಗಳಿಗೆ ಒದಗಿಸುವ ಗಂಗಾ ಕಲ್ಯಾಣ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ನೀಡಿರುವ ಸಬ್ಬಿಡಿ ಸೌಲಭ್ಯವನ್ನು ಪಡೆಯುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. «d/l. ೨) 2) 3) 4) 5) 6) “H8- ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಕೃಷ್ಣ ಬೈರೇಗೌಡ, ಎ.ಟಿ. ರಾಮಸ್ವಾಮಿ ಹಾಗೂ ಶ್ರೀಮತಿ ಸೌಮ್ಯ ರೆಡ್ಡಿ ಇವರುಗಳು - ಬೆಂಗಳೂರಿನಲ್ಲಿರುವ ಟರ್ಪ್‌ ಮತ್ತು ಗಾಲ್ಫ್‌ ಕ್ಷಬ್‌ಗಳು ಬಾಕಿ ಇರುವ ಕೋಟ್ಯಾಂತರ ರೂಪಾಯಿಗಳ ಬಾಡಿಗೆಯನ್ನು ಪಾವತಿಸದೇ ರಾಜದ 'ಬೊಕ್ಕಸ್ಕೆ ಮಾಡಿರುವ ನಷ್ಟದ ಬಗ್ಗೆ ಹಾಗೂ ಗುತ್ತಿಗೆ ಅವಧಿ ವ ಸದರಿ ಗ ಕ್ಷಬ್‌ಗಳನ್ನು OE ಹೊರಭಾಗಕ್ಕೆ ಸ್ಥಳಾಂತರಿಸಿ, ಸದರಿ ಪ್ರದೇಶಗಳಲ್ಲಿ ಉದ್ಯಾನವನ, ಆಟದ ಮೈದಾನಗಳನ್ನು ನಿರ್ಮಿಸುವ "ಬಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 5. ಗಮನ ಸೆಳೆಯುವ ಸೂಚನೆಗಳು ಶ್ರೀ ಕೆ.ಎಸ್‌. ಈತ್ನರಪ್ಪ ಅವರು - ರಾಜ್ಯದಲ್ಲಿ ನಿರಂತರ ಜ್ಯೋತಿ ಯೋಜನೆಯಡಿ ಆಗಿರುವ ಲೋಪದೋಷಗಳು ಹಾಗೂ ಅವ್ಯವಹಾರಗಳ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿಯಲ್ಲಿರುವ ಸುವರ್ಣಸೌಧ ಮುಂಭಾಗದ ಪ್ರದೇಶದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹಾರಾಜರು, ವೀರಮದಕರಿ ನಾಯಕ, ಡಾ: ಬಿ.ಆರ್‌. ಅಂಬೇಡ್ಕರ್‌ ಇವರುಗಳ ಪುತ್ನಳಿಗಳನ್ನು ಸ್ಥಾಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ತಾಲ್ಲೂಕಿನಲ್ಲಿ ಟಿ.ಎ.ಪಿ.ಎಂ.ಸಿ.ಎಸ್‌. ಅಧೀನದಲ್ಲಿರುವ 5 ಎಕರೆ ಜಮೀನನ್ನು ನಿಯಮ ಬಾಹಿರವಾಗಿ ಲೀಸ್‌ ಕಂ ಸೇಲ್‌ ಆಧಾರದಲ್ಲಿ ಖಾಸಗಿ ಸಂಸ್ಥೆಗೆ ನೀಡಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಹಾಗೂ ಸದರಿ ಜಮೀನನ್ನು ಸಹಕಾರ ಇಲಾಖೆಯ ವಶಕ್ಕೆ ಪಡೆಯುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಪಾಟೀಲ ಅವರು - ಗದಗ-ಬೆಟಗೇರಿ ಅವಳಿ ನಗರಗಳಿಗೆ ನಿರಂತರ ನೀರು ಪೂರೈಸಲು ಎ.ಡಿ.ಬಿ. ಅನುದಾನದ ಎನ್‌.ಕೆಯು.ಎಸ್‌.ಎಲ್‌.ಪಿ. ಯೋಜನೆಯನ್ನು ಜಾರಿಗೊಳಿಸಲು ವಿಳಂಬವಾಗುತ್ತಿರುವುದರಿಂದ ನಾಗರಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ನಗರಾಭಿವೃದ್ದಿ ಸಜೆವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ತಾಲ್ಲೂಕಿನ ಹೊಸಹುಡ್ಯ ಗ್ರಾಮದಲ್ಲಿ ನಕಲಿ ದಾಖಲಾತಿಯನ್ನು ಸೃಷ್ಟಿಸಿ ಭೂ ಕಬಳಿಕೆ ಮಾಡಿರುವ ಜಮೀನನ್ನು ವಶಕ್ಕೆ ಪಡೆಯಲು ಚಿಕ್ಕಬಳ್ಳಾಪುರ ಉಪ ವಿಭಾಗದ ಅಧಿಕಾರಿಗಳು ವಿಫಲವಾಗಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಶ್ರೀಮಂತ ಬಾಳಾ ಸಾಹೇಬ ಪಾಟೀಲ್‌ ಅವರು - ಕಾಗವಾಡ ವಿಧಾನಸಭಾ ಕ್ಷೇತದ ವ್ಯಾಪ್ತಿಯಲ್ಲಿರುವ ವಿವಿಧ ವಿದ್ಯುತ್‌ ಉಪವಿಭಾಗ ಕೇಂದ್ರಗಳಲ್ಲಿ ಸಾಮೂಹಿಕ ಏತ ನೀರಾವರಿ ಹಾಗೂ ರೈತರ ಮೋಟರ್‌ ಪಂಪ ಪ್‌ಗಳಿಗೆ 3 ಫೇಸ್‌ ವಿದುತ್‌ ಅನ್ನು 7 ಗಂಟೆಗಳ ಕಾಲ ಪೂರೈಕೆ 'ಮಾಡಬೇಕಾಗಿದ್ದರೂ ಸಹ ಕೇವಲ 3 ಗಂಟೆಗಳ ಕಾಲ ಮಾತ್ರ ಪೂರೈಕೆ ಮಾಡುತ್ತಿರುವುದರಿಂದ ಹಾಗೂ ರಾತ್ರಿಯ ವೇಳೆಯಲ್ಲಿ ನೀಡುತ್ತಿದ್ದ ಒಪನ್‌ ಡೆಲ್ಫ್‌ (ಸಿಂಗಲ್‌ ಫೇಸ್‌) ರದ್ದುಪಡಿಸಿರುವುದರಿಂದ ರೈತರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. dh 7) 8) 9) 10) ಶ್ರೀ ಸಿದ್ದು ಸವದಿ ಅವರು - ಬಸು 4 ಶ್ರೀ ಎಂ.ಪಿ. ಅಪ್ಪಚ್ಚು ರಂಜನ್‌ ಅವರು - ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಕಾಫಿ ಬೆಳೆಗಾರರ 10 ಹೆಚ್‌.ಪಿ. ಒಳಗಿನ ಮೋಟರ್‌ಗಳಿಗೆ ಉಚಿತ ವಿದ್ಯುತ್‌ ನೀಡಲು ಹಾಗೂ ವಿದ್ಯುತ್‌ ಬಿಲ್‌ ಬಾಕಿ ಹಣವನ್ನು ಮನ್ನಾ ಮಾಡುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಜೆ. ಜಾರ್ಜ್‌ ಅವರು - ಸರ್ವಜ್ಞ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆ.ಆರ್‌. ಪುರಂ ಹೋಬಳಿ ಬಾಣಸವಾಡಿ ಗ್ರಾಮದಲ್ಲಿರುವ ಕೆರೆಯ ಜಾಗಕ್ಕೆ ಸಂಬಂಧಿಸಿದಂತೆ ನಕಲಿ ಭೂ ದಾಖಲೆಗಳನ್ನು ಸೃಷ್ಟಿಸಿರುವ ಬಗ್ಗೆ ಸೂಕ್ತ ವಾದವನ್ನು ಮಂಡಿಸದೇ ಇರುವುದರಿಂದ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಜಾಗವು ಭೂ ಕಬಳಿಕೆದಾರರ ಪಾಲಾಗುತ್ತಿರುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ತ್ರೀ ಎಂ.ವಿ. ವೀರಭದ್ರಯ್ಯ ಅವರು - ರಾಜ್ಯದಲ್ಲಿ ಮುಖ್ಯ ಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ ಗೌರವಧನವನ್ನು ಹೆಚ್ಚಿಸಿ ಸಾಮಾಜಿಕ ಭದ್ರತೆಯನ್ನು ಒದಗಿಸುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಜೆವರ ಗಮನ ಸೆಳೆಯುವುದು. ಶ್ರೀ ದೊಡ್ಡ್ಗಗೌಡರ ಮಹಾಂತೇಶ ಬಸವಂತರಾಯ ಅವರು - ಕಿತ್ತೂರು ವಿಧಾನಸಭಾ ಕ್ಷೇತದ ವ್ಯಾಪ್ತಿಯ ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಶಾಲಾ ಕಾಲೇಜುಗಳ ವಿದ್ವಾರ್ಥಿಗಳು ಮತ್ತು ಸಾರ್ವಜನಿಕರುಗಳಿಗೆ ಸಾರಿಗೆ ಸೌಲಭ್ಯದ ಸಮಸ್ಯೆ ಉಂಟಾಗುತ್ತಿರುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಠ ಪಂಗಡಗಳ ಕಲ್ಮಾಣ ಸಚಿವರ ಗಮನ ಸೆಳೆಯುವುದು. 6. ಅರ್ಧ ಗಂಟೆ ಕಾಲಾವಧಿ ಚರ್ಚೆ ಗಳ ಸೌಲಭ್ರ ಕುರಿತಂತೆ ದಿನಾಂಕ: 21.12.2022ರಂದು ಮೂರನೇ [3] [el [se ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪಶ್ನೆ ಸಂಖ್ಯೆ 34(639)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚೆಸುವುದು. D 2) ರಾಜ್ಯದಲ್ಲಿ ಕಾಡುಪ್ರಾಣಿಗಳ ಹಾವಳಿ ಕುರಿತು ವಿಶೇಷ ಚರ್ಚೆ ರಾಜ್ಯದಲ್ಲಿ ಹೊಸ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್‌) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಕುರಿತು ವಿಶೇಷ ಚರ್ಚೆ ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹಯದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 28ನೇ ಡಿಸೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು ; ಎಂಟನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಎಂಟನೇ ಪಟ್ಟಿ 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಪಟ್ಟಿ ರೀತ್ಯಾ 4. ವರದಿಗಳನ್ನೊಪ್ಪಿಸುವುದು ಕರ್ನಾಟಕ ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ 2021-22ನೇ ಸಾಲಿನ ಎಂಟನೇ ಮತ್ತು ಒಂಬತ್ತನೇ ಹಾಗೂ ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿಯ 2021-22ನೇ ಸಾಲಿನ ಹದಿನಾಲ್ಕನೇ ವರದಿಗಳನ್ನೊಪ್ಪಿಸುವುದು. 5, ವಿತ್ತೀಯ ಕಾರ್ಯಕಲಾಪಗಳು 2022-23ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. «21 .. [9 2) 3) 4) 5) 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ ಕಾಲಾವಧಿ ಚರ್ಚೆ ಶ್ರೀ ಸಿದ್ದರಾಮಯ್ಯ ಹಾಗೂ ಇತರರು ಮತ್ತು ಶ್ರೀ ಹೆಚ್‌.ಡಿ. ರೇವಣ್ಣ ಹಾಗೂ ಇತರರು - ರಾಜ್ಯಾದ್ಯಂತ ಅತಿವೃಷ್ಟಿ, ಅನಾವೃಷ್ಟಿ, ಹವಾಮಾನ ವೈಪರಿತ್ಯಗಳಿಂದಾಗಿ, ಕಳಪೆ ಬೀಜ, ಕಳಪೆ ಗೊಬ್ಬರ, ನಿಷೇಧಿತ ಕೀಟ ನಾಶಕಗಳ ಮಾರಾಟ, ಮಾರುಕಟ್ಟೆಯಲ್ಲಿ ಬೆಳೆಗಳ ದರ ಕುಸಿತದಿಂದ ತೀವ್ರ ಸಂಕಪ್ಪಕ್ಕೆ ಒಳಗಾಗಿರುವ ರೈತರುಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀ ಹೆಚ್‌. ಹಾಲಪ್ಪ ಹರತಾಳು ಮತ್ತು ಶ್ರೀ ದಿನಕರ ಕೇಶವ ಶೆಟ್ಟಿ ಇವರುಗಳು - ರಾಜ್ಯದಲ್ಲಿ ಪುಸ್ತುತ ಜಾರಿಯಲ್ಲಿರುವ ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮ ಮತ್ತು ನಿಯಮಗಳನ್ನು ಸರಳೀಕರಿಸಿ, ಅರಣ್ಯ ಭೂ ಮಂಜೂರಾತಿ ಮಾಡುವ ಬಗ್ಗೆ ಪ್ರಸಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. pe] ಶ್ರೀಯುತರುಗಳಾದ ಎ.ಟಿ. ರಾಮಸ್ಸಾಮಿ, ಹೆಚ್‌.ಡಿ. ರೇವಣ್ಣ, ಕೆ.ಎಸ್‌.ಲಿಂಗೇಶ್‌, ಎ. ಮಂಜುನಾಥ್‌ ಹಾಗೂ ಇತರರು - ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ವಿವಿಧ ವೃಂದಗಳ ಹುದ್ದೆಗಳ ನೇಮಕಾತಿಯಲ್ಲಿ ಹಾಗೂ ಬೆಂಗಳೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ವ್ಯಾಪ್ತಿಯಲ್ಲಿನ ವಿವಿಧ ಕಟ್ಟಡಗಳ ಕಾಮಗಾರಿಯಲ್ಲಿ ಅಕ್ರಮವಾಗಿರುವ ಕುರಿತು ಸಮಗ್ರವಾಗಿ ತನಿಖೆ ನಡೆಸುವ ಬಗ್ಗೆ ಹಾಗೂ ಬೆಂಗಳೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟವು ಹಾಲು ಉತ್ಪಾದಕರಿಗೆ ಕಡಿಮೆ ದರವನ್ನು ಪಾವತಿಸುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಡಾ. ಜಿ. ಪರಮೇಶ್ವರ್‌, ಕೃಷ್ಣ ಬೈರೇಗೌಡ ಹಾಗೂ ಪ್ರಿಯಾಂಕ ಖರ್ಗೆ ಅವರುಗಳು - ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ರೀತಿಯ ಕಾಮಗಾರಿಗಳು ಹಾಗೂ ವಿವಿಧ ಇಲಾಖೆಗಳಲ್ಲಿನ ನೇಮಕಾತಿ, ಬಡ್ತಿ, ವರ್ಗಾವಣೆ, ಖರೀದಿ, ಮಾರಾಟದಲ್ಲಿ ಭ್ರಷ್ಟಾಚಾರ ಮತ್ತು ಕಳಪೆ ಗೊಬ್ಬರ, ರಾಸಾಯನಿಕಗಳು, ಬಿತ್ತನೆ ಬೀಜಗಳ ಮಾರಾಟ ಇವುಗಳನ್ನು ನಿಯಂತಿಸುವಲ್ಲಿ ವಿಫಲವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ಸಾಮಿ, ಬಂಡೆಪ್ಪ ಖಾಶೆಂಪೂರ, ಎ.ಟಿ. ರಾಮಸ್ಥಾಮಿ, ಎಂ. ಕೃಷ್ಣಾರೆಡ್ಡಿ, ಕೆ.ಎಂ. ಶಿವಲಿಂಗೇಗೌಡ ಹಾಗೂ ಇತರರು - ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿರುವ ರೈತರುಗಳಿಗೆ ಒದಗಿಸುವ ಗಂಗಾ ಕಲ್ಯಾಣ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ನೀಡಿರುವ ಸಬ್ಬಿಡಿ ಸೌಲಭ್ಯವನ್ನು ಪಡೆಯುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿರುವ ಬಗ್ಗೆ ಪಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಕೃಷ್ಣ ಬೈರೇಗೌಡ ಎ.ಟಿ. ರಾಮಸ್ಟಾಮಿ ಹಾಗೂ ಶ್ರೀಮತಿ ಸೌಮ್ಯ ರೆಡ್ಡಿ ಅವರುಗಳು - ಬೆಂಗಳೂರಿನಲ್ಲಿರುವ ಟರ್ಫ್‌ ಮತ್ತು ಗಾಲ್ಫ್‌ ಕ್ಷಬ್‌ಗಳು ಬಾಕಿ ಇರುವ ಕೋಟ್ಯಾಂತರ ರೂಪಾಯಿಗಳ ಬಾಡಿಗೆಯನ್ನು ಪಾವತಿಸದೇ ರಾಜ್ಯದ ಬೊಕ್ಕಸಕ್ಕೆ ಮಾಡಿರುವ ನಷ್ಟದ ಬಗ್ಗೆ ಹಾಗೂ ಗುತ್ತಿಗೆ ಅವಧಿ ಮುಗಿದಿರುವ ಸದರಿ ಖಾಸಗಿ ಕ್ಷಬ್‌ಗಳನ್ನು ಬೆಂಗಳೂರಿನ ಹೊರಭಾಗಕ್ಕೆ ಸ್ಥಳಾಂತರಿಸಿ, ಸದರಿ ಪ್ರದೇಶಗಳಲ್ಲಿ ಉದ್ಯಾನವನ, ಆಟದ ಮೈದಾನಗಳನ್ನು ನಿರ್ಮಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ear 6) 7) 8) 9) I) 2) 3) ತಿ;- ಶ್ರೀ ಸಿದ್ದರಾಮಯ್ಯ ಮತ್ತು ಇತರರು ಹಾಗೂ ಶ್ರೀ ಹೆಚ್‌. ಹಾಲಪ್ಪ ಹರತಾಳು ಮತ್ತು ಇತರರು - ಶರಾವತಿ ಯೋಜನೆಗೆ ಭೂಮಿಯನ್ನು ಬಿಟ್ಟುಕೊಟ್ಟ ಸಂತ್ರಸ್ಥರಿಗಾಗಿ ಅರಣ್ಯ ಇಲಾಖೆಯ ಜಮೀನುಗಳ ಡಿ ರಿಸರ್ವ್‌ ಮಾಡಿರುವುದನ್ನು ರದ್ದುಪಡಿಸಿರುವುದರಿಂದ ಬಹುತೇಕ ಕುಟುಂಬಗಳು ಜಮೀನು ಕಳೆದುಕೊಂಡು ಪುನಃ ನಿರಾಶ್ರಿತರಾಗುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಎ.ಟಿ. ರಾಮಸ್ಥಾಮಿ, ಕೆ.ಎಂ. ಶಿವಲಿಂಗೇಗೌಡ, ರವೀಂದ್ರ ಶ್ರೀಕಂಠಯ್ಯ, ಸುರೇಶ್‌ ಗೌಡ ಹಾಗೂ ಇತರರು - ಹಾಸನ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಪರವಾನಿಗೆ ಪಡೆದ ಹಾಗೂ ಪರವಾನಿಗೆ ಪಡೆಯದೆ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಉದ್ಯಮಿಗಳು ರಾಯಲ್ಲಿ ಶುಲ್ಕ ಮತ್ತು ಜಿ.ಎಸ್‌.ಟಿ. ಶುಲ್ಕ ಪಾವತಿಸದೆ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿಗಳ ನಷ್ಟ ಉಂಟು ಮಾಡುತ್ತಿರುವ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆಗೊಳ್ಳುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಎಂ.ವಿ. ವೀರಭದ್ರಯ್ಯ, ರವೀಂದ್ರ ಶ್ರೀಕಂಠಯ್ಯ ಹಾಗೂ ಇತರರು - ಹಾಸನ ತಾಲ್ಲೂಕು ಕಸಬಾ ಹೋಬಳಿಯ ಎವಿ ಗ್ರಾಮಗಳಲ್ಲಿನ ಕೆಲವು ಜಮೀನುಗಳಿಗೆ ಸರಿಯಾದ ದಾಖಲಾತಿಗಳು ಇಲ್ಲದಿದ್ದರೂ ಸರ್ವೆ ಮಾಡಿಸದೇ, ಜಮೀನುಗಳ ದುರಸ್ತಿ ಮಾಡಿಸದೇ ಅನ್ಯಸಂಕ್ರಮಣ ಮಾಡಿಸದೇ ಟೌನ್‌ ಪ್ಲಾನಿಂಗ್‌ ಅನುಮೋದನೆ ಹಾಗೂ ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರಗಳನ್ನು ಪಡೆಯದೇ ಭೂಮಾಫಿಯಾದವರು ಕಾನೂನುಬಾಹಿರವಾಗಿ ಬಡಾವಣೆಗಳನ್ನು ರಚಿಸಿ ನಿವೇಶನಗಳನ್ನು ಮಾರಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿಗಳ ನಷ್ಟ ಉಂಟು ಮಾಡಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀ ಎಸ್‌. ಆರ್‌. ವಿಶ್ವನಾಥ್‌, ಶ್ರೀ ಕೆ.ಜಿ. ಬೋಪಯ್ಯ ಹಾಗೂ ಇತರರು ಮತ್ತು ಶ್ರೀ ಕೆ.ವೈ. ನಂಜೇಗೌಡ, -) ಶ್ರೀ ಕೃಷ್ಣ ಬೈರೇಗೌಡ ಹಾಗೂ ಇತರರು - ರಾಜ್ಯದಲ್ಲಿ ಒಕ್ಕಲಿಗ ಸಮುದಾಯಕ್ಕೆ ಶೈಕ್ಷಣಿಕ, ಔದ್ಯೋಗಿಕ, ರಾಜಕೀಯ ಕ್ಷೇತ್ರಗಳಲ್ಲಿ ಪ್ರಸ್ತುತ ಇರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಮತ್ತು ಕುಂಚಿಟಿಗ ಹಾಗೂ ಇತರೆ ಉಪ ಜಾತಿಗಳನ್ನು ಓ.ಬಿ.ಸಿ. ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ವಿಶೇಷ ಚರ್ಚೆ ರಾಜ್ಯದಲ್ಲಿ ಕಾಡುಪ್ರಾಣಿಗಳ ಹಾವಳಿ ಕುರಿತು ವಿಶೇಷ ಚರ್ಚೆ ರಾಜ್ಯದಲ್ಲಿ ಹೊಸ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್‌) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಕುರಿತು ವಿಶೇಷ ಚರ್ಚೆ “dhl. D 2) 3) 4) 5) 6) 7) 4:- 8. ಗಮನ ಸೆಳೆಯುವ ಸೂಚನೆಗಳು ಶ್ರೀ ಈಶ್ವರ್‌ ಭೀಮಣ್ಣ ಖಂಡ್ರೆ ಅವರು - ಬೀದರ್‌ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಿಂದ ಸಾಲ ಪಡೆದು ಬಾಕಿದಾರರಾಗಿರುವವರು ನಾರಂಜಾ ಸಕ್ಕರೆ ಕಾರಾನೆಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸಂಸ್ಥೆಯನ್ನು ಸಾಲದ ಶೂಲಕ್ಕೆ ತಳ್ಳುತ್ತಿರುವುದರಿಂದ ಅವರ ವಿರುದ್ಧ ಕ್ರಮಕ್ಕೆ ಗೊಳ್ಳುವ ಬಗ್ಗೆ ಮಾನ್ಯ ಸಹಕಾರ ಸಚೆವರ ಗಮನ ಸೆಳೆಯುವುದು. ಶ್ರೀ ಕೆಆರ್‌. ರಮೇಶ್‌ ಕುಮಾರ್‌ ಅವರು - ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತದಲ್ಲಿ (ಕೆ.ಪಿ.ಟಿ.ಸಿ.ಎಲ್‌.) ನೇಮಕಾತಿಗೆ ಸಂಬಂಧಿಸಿದಂತೆ ಖಾಲಿ ಉಳಿದಿರುವ ಹುದ್ದೆಗಳನ್ನು ಕ್ಯಾರಿ ಫಾರ್ವರ್ಡ್‌ ಮಾಡಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ನಾಗನಗೌಡ ಕಂದಕೂರು ಅವರು - ಗುರುಮಿಠಕಲ್‌ ಪುರಸಭೆ ವ್ಯಾಪ್ತಿಯ ಪರಿಶಿಷ್ಟ ಜಾತಿಯ ನಿವೇಶನ ರಹಿತರಿಗೆ ರಾಜೀವ್‌ಗಾಂಧಿ ವಸತಿ ನಿಗಮ ನಿಯಮಿತದ ವತಿಯಿಂದ ವಸತಿ ನಿರ್ಮಿಸಿಕೊಡುವ ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಜೆವರ ಗಮನ ಸೆಳೆಯುವುದು. ಶ್ರೀ ಎಂ. ಅಶ್ಲಿನ್‌ ಕುಮಾರ್‌ ಅವರು - ಟಿ. ನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ನಿಲಸೋಗೆ ಗ್ರಾಮದಲ್ಲಿ ವಿದ್ಧುತ್‌ ಅವಘಡದಿಂದ ಒಂದೇ ಕುಟುಂಬದ ಮೂರು ಜನರು ಮೃತಪಟ್ಟಿದ್ದು, ಆ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಮತ್ತು ಶ್ರೀ ಕಳಕಪ್ಪ ಬಂಡಿ ಅವರುಗಳು - ಜಲ್ಲಿ ಕಷಿಂಗ್‌ ಘಟಕಗಳು ಮುಷ್ಕರ ಪ್ರಾರಂಭಿಸಿರುವುದರಿಂದ ರಸ್ತೆ ಮತ್ತು ಕಟ್ಟಡಗಳ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡು ಕಾರ್ಮಿಕರು ಬೀದಿ ಪಾಲಾಗುವ ಪರಿಸ್ಥಿತಿ ಉಂಟಾಗಿರುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಭೋವಿ ಅಭಿವೃದ್ಧಿ ನಿಗಮದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಸಮಾಜದ ಕೆಲವೇ ಕೆಲವು ಫಲಾನುಭವಿಗಳಿಗೆ ರೂ. 10.00 ಲಕ್ಷ ಮಂಜೂರು ಮಾಡಿ 25 ಸಾವಿರ ಮಾತ್ರ ಫಲಾನುಭವಿಗಳಿಗೆ ನೀಡಿ ಉಳಿದ ಹಣವನ್ನು ಮಧ್ಯವರ್ತಿಗಳ ಮುಖಾಂತರ ಪ್ರಮುಖರು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಜಿ. ಕರುಣಾಕರ ರೆಡ್ಡಿ ಅವರು - ಹರಪನಹಳ್ಳಿ ತಾಲ್ಲೂಕಿನ ಅಮೃತ ವಸತಿ ಯೋಜನೆಯಡಿ ಆಯ್ಕೆಯಾದ ಗ್ರಾಮಪಂಚಾಯಿತಿ ಫಲಾನುಭವಿಗಳನ್ನು ಹಾಗೂ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರವನ್ನು ಪಡೆದುಕೊಂಡ ಫಲಾನುಭವಿಗಳು ವಸತಿ ಯೋಜನೆಯಡಿಯಲ್ಲಿ ಮನೆಗಳನ್ನು ಪಡೆಯಲು ಆರ್‌.ಜಿ.ಹೆಚ್‌.ಸಿ.ಎಲ್‌. ತಂತ್ರಾಂಶದಲ್ಲಿ ಸೇರಿಸುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. 5! .. 8) 9) 10) 11) 12) 13) 14) 5 ಶ್ರೀ ಎಲ್‌. ನಾಗೇಂದ್ರ ಅವರು - ರಾಜ್ಯದಲ್ಲಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ನಿರ್ಮಾಣವಾಗುವಂತಹ ಕಟ್ಟಡಗಳು Completion Report ಪಡೆದುಕೊಳ್ಳದೇ ಇದ್ದಲ್ಲಿ ಎರಡು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುವುದನ್ನು ಹಿಂಪಡೆದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ ಕೇಶವ ಶೆಟ್ಟಿ ಅವರು - ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇತ್ಚಿ/ಕೃಷಿ ಭೂಮಿಯಲ್ಲಿ ವಸತಿ ಉದ್ದೇಶಕ್ಕೆ ಈಗಾಗಲೇ ಫಾರಂ ಹೌಸ್‌ ಮತ್ತು ಮನೆ ನಿರ್ಮಿಸಿಕೊಂಡಿರುವ/ ನಿರ್ಮಿಸಿಕೊಳ್ಳುವ ಕುಟುಂಬಗಳಿಗೆ ಭೂಪರಿವರ್ತನೆಯಲ್ಲಿ ವಿನಾಯಿತಿ ನೀಡಿ ಇ-ಸ್ಪತ್ತು ಖಾತ ನೀಡಲು ನಿಯಮಗಳಲ್ಲಿ ಅವಕಾಶ ಕಲ್ಪಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಪಿ. ಕುಮಾರಸ್ಪಾಮಿ ಅವರು - ಮೂಡಿಗೆರೆ ಮತಕ್ಷೇತ್ರದ ಕಳಸ ತಾಲ್ಲೂಕಿನ ಕಳಸ ಇನಾಂ ಲ್ಯಾಂಡ್‌ಗೆ ಬದಲಿ ಜಾಗವನ್ನು ನೀಡಿ ರೈತರು/ಜನಸಾಮಾನ್ಯರಿಗೆ ಅಮಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಟಿ. ರಘುಮೂರ್ತಿ ಅವರು - ಕೇಂದ್ರ ಸರ್ಕಾರದ ಅನುಮೋದನೆ ಇಲ್ಲದಿದ್ದರೂ ಸಹ ರಾಜ್ಯದಲ್ಲಿರುವ ಗಂಗಾಮತಸ್ಥ ಮತ್ತು ಇನ್ನಿತರೆ ಜಾತಿಯ ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡದ ಮೀಸಲಾತಿಗೆ ಒಳಪಡಿಸಲಾಗಿದೆ ಎಂದು ಇತ್ತೀಚೆಗೆ ಗುಲ್ಬರ್ಗಾ ನಗರದಲ್ಲಿ ಹಿಂದುಳಿದ ವರ್ಗಗಳ ಜನಾಂಗದವರ ಸಮಾವೇಶದಲ್ಲಿ ಹೇಳಿಕೆ ನೀಡಿರುವ ಬಗ್ಗೆ ಸ್ಪಷ್ಟೀಕರಣ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಡಿಕೆ. ಶಿವಕುಮಾರ್‌ ಅವರು - ಹೊಸ ಟಿ.ಡಿ.ಆರ್‌. ಪಾಲಿಸಿಯ ಪಕಾರ ಮಾರುಕಟ್ಟೆ ದರದ ಬೆಲೆಗಿಂತ ಶೇ. 50ರಷ್ಟು ಕಡಿಮೆ ರಿಯಾಯಿತಿ ನೀಡಿ ಟ.ಡಿ.ಆರ್‌. ಮಾರುತ್ತಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟಿ ರೂಪಾಯಿಗಳು ನಷ್ಟವಾಗುತ್ತಿರುವ ಬಗ್ಗೆ ಹಾಗೂ ಹಿಂದಿನ ಮತ್ತು ಪ್ರಸ್ತುತ ಟಿ.ಡಿ.ಆರ್‌.ಗೂ ವ್ಯತ್ಕಾಸವಿರುವುದರಿಂದ ಜಮೀನು ಕಳೆದುಕೊಂಡವವರಿಗೆ ಅನ್ಯಾಯವಾಗುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ತ್ರೀ ಬಸನಗೌಡ ಆರ್‌. ಪಾಟೀಲ್‌ (ಯತ್ನಾಳ್‌) ಅವರು - ಬಿ.ಐ.ಎಸ್‌. ಲೈಸೆನ್ಸ್‌ ಪಡೆದ ಸಂಸ್ಥೆಗಳಿಗೆ ಮಾತ್ರ ಪೌಷ್ಠಿಕ ಆಹಾರ ತಯಾರಿಕೆ ಮತ್ತು ನಿರ್ವಹಣೆ ಕಾರ್ಯವನ್ನು ನೀಡಿರುವುದರಿಂದ ಈವರೆಗೆ ಸರಬರಾಜು ಮಾಡುತ್ತಿದ್ದ ಎಂ.ಎಸ್‌.ಪಿ.ಟಿ.ಸಿ. ಗುಂಪುಗಳಿಗೆ ಅದರಲ್ಲೂ ವಿಶೇಷವಾಗಿ ಮಹಿಳಯರ ಜೀವನ ನಿರ್ವಹಣೆಗೆ ತೊಂದರೆಯಾಗುತ್ತಿರುವುದರಿಂದ ಈ ಹಿಂದೆ ಇದ್ದಂತೆ ಆಹಾರ ತಯಾರಿಕೆ ಮತ್ತು ನಿರ್ವಹಣೆ ಕಾರ್ಯವನ್ನು ವಹಿಸುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ತ್ರೀ ಅಭಯ ಪಾಟೀಲ ಅವರು - ಬೆಳಗಾವಿ ವೈದ್ಯಕೀಯ ವಿದ್ಯಾಲಯಕ್ಕೆ ಆಡಳಿತಾಧಿಕಾರಿ ಹುದ್ದೆಗೆ ನೇಮಕ ಮಾಡಿರುವ ಪ್ರಾದೇಶಿಕ ಆಯುಕ್ತರ ಆದೇಶವನ್ನು ರದ್ದುಪಡಿಸಿ, ಇತರ ವೈದ್ಯಕೀಯ ವಿದ್ಯಾಲಯಗಳಂತೆ ವೈದ್ಯಕೀಯ ನಿರ್ದೇಶಕರಿಗೆ ಅಧಿಕಾರ ನೀಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. -6/.. -16:- 15) ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು - ನಿವೇಶನ ರಹಿತರಿಗೆ ನಿವೇಶನ ನೀಡುವಾಗ ಅನುಮೋದಿತ ವಸತಿ ಬಡಾವಣೆ ಯೋಜನೆಯಲ್ಲಿರುವಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ, ವಸತಿ ನಿವೇಶನವನ್ನು ನಿರ್ಮಾಣ ಮಾಡಿ ಕನಿಷ್ಟ 10 ಸೆಂಟ್ಸ್‌ ನಿವೇಶನಗಳನ್ನು ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 16) ಶೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ಪಟ್ಟಣದಲ್ಲಿ ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ಬಾಕಿ ಇರುವ ಅನುದಾನವನ್ನು ಬಿಡುಗಡೆಗೊಳಿಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. 17) ಶ್ರೀ ಶ್ರೀಮಂತ ಬಾಳಾ ಸಾಹೇಬ ಪಾಟೀಲ್‌ ಅವರು - ಕಾಗವಾಡ ವಿಧಾನಸಭಾ ಮತಕ್ಷೇತ್ರದ ಶಹಪುರ ಗ್ರಾಮವು ಸಂಪೂರ್ಣವಾಗಿ ಮುಳುಗಡೆಗೊಂಡಿದ್ದು, 112 ಮನೆಗಳನ್ನು ತಪ್ಪಾಗಿ ಸಿ-ಅಂತ ಎಂದು ನಮೂದಿಸಲಾಗಿರುವುದರಿಂದ ಮನೆಗಳಿಲ್ಲದೆ ನಿರಾಶ್ರಿಶರಾಗಿರುವ ಕುಟುಂಬಗಳ ಹಿತದೃಷ್ಟಿಯಿಂದ ಬಿ-ಅಂತ ಮಾರ್ಪಡಿಸಿ ನಮೂದಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 9. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 10. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಸಿದ್ದು ಸವದಿ ಅವರು - ಬಸ್ಸುಗಳ ಸೌಲಭ್ಯ ಕುರಿತಂತೆ ದಿನಾಂಕ: 21.12.2022ರಂದು ಮೂರನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪಶ್ನೆ ಸಂಖ್ಯೆ 34(639)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸ್ಯಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.infassembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನಾಲ್ಪನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 29ನೇ ಡಿಸೆಂಬರ್‌, 2022 (ಐಟಂ 4ರಲ್ಲಿ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ 1. ವಿಧೇಯಕವನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ: 4) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. Il. ವಿಧೇಯಕವನ್ನು ಪರ್ಯಾಲೋಚಿಸುವುದು ಮತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ: 4) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿನಾಲ್ಕನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 29ನೇ ಡಿಸೆಂಬರ್‌, 2022 (ಸಮಯ: ಬೆಳಿಗ್ಗೆ 10.30 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು ಒಂಭತ್ತನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪಕಶ್ನೆಗಳು : ಒಂಭತ್ತನೇ ಪ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಕಾರ್ಯದರ್ಶಿಯವರು:- ಕರ್ನಾಟಕ ವಿಧಾನ ಪರಿಷತ್ತಿನಿಂದ ಅಂಗೀಕಾರವಾದ ರೂಪದಲ್ಲಿರುವ ಈ ಕೆಳಕಂಡ ವಿಧೇಯಕಗಳನ್ನು ಸಭೆಯ ಮುಂದಿಡುವುದು. |. 2022ನೇ ಸಾಲಿನ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ (2022ರ ವಿಧಾನ ಪರಿಷತ್ತಿನ ವಿಧೇಯಕ ಸಂಖೈೆ:01) 2. 2022ನೇ ಸಾಲಿನ ಕರ್ನಾಟಕ ಭೂ ಕಂದಾಯ (ಮೂರನೇ ತಿದ್ದುಪಡಿ) ವಿಧೇಯಕ (2022ರ ವಿಧಾನ ಪರಿಷತ್ತಿನ ವಿಧೇಯಕ ಸಂಖ್ಯೆ:02) 3. ವಿತ್ತೀಯ ಕಾರ್ಯಕಲಾಪಗಳು 2022-23ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. 4. ಶಾಸನ ರಚನೆ L ವಿಧೇಯಕಗಳನ್ನು ಮಂಡಿಸುವುದು 1. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಚೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಆಅ) 2022ನೇ ಸಾಲಿನ ಜಿ.ಎಂ. ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. “2! “2 ಡಾ. ಸಿ.ಎನ್‌. ಅಶ್ನಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಕಿಷ್ಕಿಂದ ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. - ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಆಚಾರ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. - ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಸಪ್ಪಗಿರಿ ಎನ್‌ ಪಿ ಎಸ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. - ಡಾ. ಸಿಎನ್‌. ಅಶ್ನಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಟಿ, ಜಾನ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. I. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು . ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) ಕರ್ನಾಟಕ ವಿಧಾನ ಪರಿಷತ್ತಿನಿಂದ ಅಂಗೀಕಾರವಾದ ರೂಪದಲ್ಲಿರುವ 2022ನೇ ಸಾಲಿನ ಕರ್ನಾಟಕ ಭೂ ಕಂದಾಯ (ಮೂರನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಡಾ. ಕೆ. ಸುಧಾಕರ್‌ (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು) ಅವರು:- ಅ) ಕರ್ನಾಟಕ ವಿಧಾನ ಪರಿಷತ್ತಿನಿಂದ ಅಂಗೀಕಾರವಾದ ರೂಪದಲ್ಲಿರುವ 2022ನೇ ಸಾಲಿನ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. «3/ 23:- ಡಾ. ಸಿ.ಎನ್‌. ಅಶ್ಸಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಜಿ.ಎಂ. ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌, ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಕಿಷ್ಠಿಂದ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಆಚಾರ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ಸಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಸಪುಗಿರಿ ಎನ್‌ ಪಿ ಎಸ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು: ಅ) 2022ನೇ ಸಾಲಿನ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌. ಅಶ್ಪಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2022ನೇ ಸಾಲಿನ ಟಿ. ಜಾನ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. “kh )) 2) 3) 4- 5, ವಿಶೇಷ ಚರ್ಚೆ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಮುಂದುವರೆದ ಚರ್ಚೆ. ರಾಜ್ಯದಲ್ಲಿ ಕಾಡುಪ್ರಾಣಿಗಳ ಹಾವಳಿ ಕುರಿತು ವಿಶೇಷ ಚರ್ಚೆ. ರಾಜ್ಯದಲ್ಲಿ ಹೊಸ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್‌) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಕುರಿತು ವಿಶೇಷ ಚರ್ಚೆ. 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀ ಸಿದ್ದರಾಮಯ್ಯ ಹಾಗೂ ಇತರರು ಮತ್ತು ಶ್ರೀ ಹೆಚ್‌.ಡಿ. ರೇವಣ್ಣ ಹಾಗೂ ಇತರರು - ರಾಜ್ಯಾದ್ಯಂತ ಅತಿವೃಷ್ಟಿ ಅನಾವೃಷ್ಟಿ, ಹವಾಮಾನ ವೈಪರಿತ್ಯಗಳಿಂದಾಗಿ, ಕಳಪೆ ಬೀಜ, ಕಳಪೆ ಗೊಬ್ಬರ, ನಿಷೇಧಿತ ಕೀಟ ನಾಶಕಗಳ ಮಾರಾಟ, ಮಾರುಕಟ್ಟೆಯಲ್ಲಿ ಬೆಳೆಗಳ ದರ ಕುಸಿತದಿಂದ ತೀವ್ರ ಸಂಕಪ್ಪಕ್ಕೆ ಒಳಗಾಗಿರುವ ರೈತರುಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಡಾ. ಜಿ. ಪರಮೇಶ್ವರ್‌, ಕೃಷ್ಣ ಬೈರೇಗೌಡ ಹಾಗೂ ಪ್ರಿಯಾಂಕ ಖರ್ಗೆ ಇವರುಗಳು - ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ರೀತಿಯ ಕಾಮಗಾರಿಗಳು ಹಾಗೂ ವಿವಿಧ ಇಲಾಖೆಗಳಲ್ಲಿನ ನೇಮಕಾತಿ, ಬಡ್ತಿ ವರ್ಗಾವಣೆ, ಖರೀದಿ, ಮಾರಾಟದಲ್ಲಿ ಭ್ರಷ್ಟಾಚಾರ ಮತ್ತು ಕಳಪೆ ಗೊಬ್ಬರ, ರಾಸಾಯನಿಕಗಳು, ಬಿತ್ತನೆ ಬೀಜಗಳ ಮಾರಾಟ ಇವುಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಎ.ಟಿ. ರಾಮಸ್ವಾಮಿ, ಎಂ. ಕೃಷ್ಣಾರೆಡ್ಡಿ, ಕೆ.ಎಂ. ಶಿವಲಿಂಗೇಗೌಡ ಹಾಗೂ ಇತರರು - ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿರುವ ರೈತರುಗಳಿಗೆ ಒದಗಿಸುವ ಗಂಗಾ ಕಲ್ಯಾಣ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ನೀಡಿರುವ ಸಬ್ಬಿಡಿ ಸೌಲಭ್ಯವನ್ನು ಪಡೆಯುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಕೃಷ್ಣ ಬೈರೇಗೌಡ, ಎ.ಟಿ. ರಾಮಸ್ಸಾಮಿ ಹಾಗೂ ಶ್ರೀಮತಿ ಸೌಮ್ಯ ರೆಡ್ಡಿ ಅವರುಗಳು - ಬೆಂಗಳೂರಿನಲ್ಲಿರುವ ಟರ್ಫ್‌ ಮತ್ತು ಗಾಲ್ಫ್‌ ಕಬ್‌ಗಳು ಬಾಕಿ ಇರುವ ಕೋಟ್ಕಾಂತರೆ ರೂಪಾಯಿಗಳ ಬಾಡಿಗೆಯನ್ನು ಪಾವಶಿಸದೇ ರಾಜ್ಯದ ಬೊಕ್ಕಸ ಕ್ಕ ಮಾಡಿರುವ ನಷ್ಟದ ಬಗ್ಗೆ ವಾಗಿ ಗುತ್ತಿಗೆ ಅವಧಿ ಮುಗಿದಿರುವ ಸದರಿ ಖಾಸಗಿ ಕ್ವಬ್‌ಗಳನ್ನು "ಬೆಂಗಳೂರಿನ ಹೊರಭಾಗಕ್ಕೆ ಸ್ಥಳಾಂತರಿಸಿ, ಸದರಿ ಪ್ರದೇಶಗಳಲ್ಲಿ ಉದ್ಯಾನವನ, ಆಟದ ಮೈದಾನಗಳನ್ನು ನಿರ್ಮಿಸುವ "ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ "ಚರ್ಚೆ. «5! .. 4) ೨) 6) ) 25 ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ಸಾಮಿ, ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ರವೀಂದ್ರ ಶ್ರೀಕಂಠಯ್ಯ, ಸುರೇಶ್‌ ಗೌಡ ಹಾಗೂ ಇತರರು - ಹಾಸನ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಪರವಾನಿಗೆ ಪಡೆದ ಹಾಗೂ ಪರವಾನಿಗೆ ಪಡೆಯದೆ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಉದ್ಯಮಿಗಳು ರಾಯಲ್ಲಿ ಶುಲ್ಕ ಮತ್ತು ಜಿ.ಎಸ್‌.ಟಿ. ಶುಲ್ಕ ಪಾವತಿಸದೆ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿಗಳ ನಷ್ಟ ಉಂಟು ಮಾಡುತ್ತಿರುವ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ಸಾಮಿ, ಎ.ಟಿ. ರಾಮಸ್ಥಾಮಿ, ಕೆ.ಎಂ. ಶಿವಲಿಂಗೇಗೌಡ, ಎಂ.ವಿ. ವೀರಭದ್ರಯ್ಯ, ರವೀಂದ್ರ ಶ್ರೀಕಂಠಯ್ಯ ಹಾಗೂ ಇತರರು - ಹಾಸನ ತಾಲ್ಲೂಕು ಕಸಬಾ ಹೋಬಳಿಯ ವಿವಿಧ ಗ್ರಾಮಗಳಲ್ಲಿನ ಕೆಲವು ಜಮೀನುಗಳಿಗೆ ಸರಿಯಾದ ದಾಖಲಾತಿಗಳು ಇಲ್ಲದಿದ್ದರೂ ಸರ್ವೆ ಮಾಡಿಸದೇ, ಜಮೀನುಗಳ ದುರಸ್ತಿ ಮಾಡಿಸದೇ ಅನ್ಯಸಂಕ್ರಮಣ ಮಾಡಿಸದೇ ಟೌನ್‌ ಪ್ಲಾನಿಂಗ್‌ ಅನುಮೋದನೆ ಹಾಗೂ ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರಗಳನ್ನು ಪಡೆಯದೇ ಭೂಮಾಫಿಯಾದವರು ಕಾನೂನುಬಾಹಿರವಾಗಿ ಬಡಾವಣೆಗಳನ್ನು ರಚಿಸಿ ನಿವೇಶನಗಳನ್ನು ಮಾರಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿಗಳ ನಷ್ಟ ಉಂಟು ಮಾಡಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀ ಎಸ್‌. ಆರ್‌. ವಿಶ್ವನಾಥ್‌, ಶೀ ಕೆ.ಜಿ. ಬೋಪಯ್ಯ ಹಾಗೂ ಇತರರು ಮತ್ತು ಶ್ರೀ ಕೆ.ವೈ. ನಂಜೇಗೌಡ, ಶ್ರೀ ಕೃಷ್ಣ ಬೈರೇಗೌಡ ಹಾಗೂ ಇತರರು - ರಾಜ್ಯದಲ್ಲಿ ಒಕ್ಕಲಿಗ ಸಮುದಾಯಕ್ಕೆ ಶೈಕ್ಷಣಿಕ, ಔದ್ಯೋಗಿಕ, ರಾಜಕೀಯ ಕ್ಷೇತ್ರಗಳಲ್ಲಿ ಪ್ರಸ್ತುತ ಇರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಮತ್ತು ಕುಂಚಿಟಿಗ ಹಾಗೂ ಇತರೆ ಉಪ ಜಾತಿಗಳನ್ನು ಓ.ಬಿ.ಸಿ. ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 7. ಗಮನ ಸೆಳೆಯುವ ಸೂಚನೆಗಳು ಶ್ರೀ ಡಿಕೆ. ಶಿವಕುಮಾರ್‌ ಅವರು - ಹೊಸ ಟಿ.ಡಿ.ಆರ್‌. ಪಾಲಿಸಿಯ ಪ್ರಕಾರ ಮಾರುಕಟ್ಟೆ ದರದ ಬೆಲೆಗಿಂತ ಶೇ. 50ರಷ್ಟು ಕಡಿಮೆ ರಿಯಾಯಿತಿ ನೀಡಿ ಟ.ಡಿ.ಆರ್‌. ಮಾರುತ್ತಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟಿ ರೂಪಾಯಿಗಳು ನಷ್ಟವಾಗುತ್ತಿರುವ ಬಗ್ಗೆ ಹಾಗೂ ಹಿಂದಿನ ಮತ್ತು ಪ್ರಸ್ತುತ ಟಿ.ಡಿ.ಆರ್‌.ಗೂ ವ್ಯತ್ಕಾಸವಿರುವುದರಿಂದ ಜಮೀನು ಕಳೆದುಕೊಂಡವವರಿಗೆ ಅನ್ಯಾಯವಾಗುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 2) ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು - ನಿವೇಶನ ರಹಿತರಿಗೆ ನಿವೇಶನ ನೀಡುವಾಗ ಅನುಮೋದಿತ ವಸತಿ ಬಡಾವಣೆ ಯೋಜನೆಯಲ್ಲಿರುವಂತೆ ಮೂಲಭೂತ ಸೌಲಭ್ಯಗಳನ್ನು ಕಲಿಸಿ ವಸತಿ ನಿವೇಶನವನ್ನು ನಿರ್ಮಾಣ ಮಾಡಿ ಕನಿಷ್ಠ 10 ಸೆಂಟ್ಸ್‌ ನಿವೇಶನಗಳನ್ನು ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 3) ತ್ರೀ ಸಿದ್ದು ಸವದಿ ಅವರು - 2019-2020ರಲ್ಲಿ ರೈತರ ಸಾಲಮನ್ನಾದಿಂದ ವಂಚಿತರಾದ ರೈತರಿಗೂ ಸಹ ಸಾಲಮನ್ನಾದ ಹಣ ಬಿಡುಗಡೆಗೊಳಿಸುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ° 6/ 4) 5) 6) 7) 8) 9) 10) ID -16:- ಶ್ರೀ ಪಿ. ರಾಜೀವ್‌ ಅವರು - ಕುಡಚಿ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ಶಿರಗೂರು ಮತ್ತು ಗುಂಡವಾಡ ಗ್ರಾಮಗಳು ಕೃಷ್ಣಾ ನದಿ ಪ್ರವಾಹದಿಂದ ಸಂಪೂರ್ಣವಾಗಿ ಮುಳುಗಡೆಯಾಗಿ ಗ್ರಾಮಸ್ಥರು ತೊಂದರೆಗಳನ್ನು ಅನುಭವಿಸುತ್ತಿರುವುದರಿಂದ ಸದರಿ ಗ್ರಾಮಗಳನ್ನು ಮುಳುಗಡೆ ಗಾಮಗಳೆಂದು ಘೋಷಿಸಿ, ಶಾಶ್ವತವಾಗಿ ಸ್ಥಳಾಂತರಿಸಿ ಪರಿಹಾರ ಮತ್ತು ಪುನರ್‌ ವಸತಿ ಕಲ್ಪಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಬಂಡೆಪ್ಪ ಖಾಶೆಂಪೂರ ಅವರು - ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನಲ್ಲಿ ಶ್ರೀ ಸಿಮೆಂಟ್‌ ಕಂಪನಿಯವರು ರಸ್ತೆ ನಿರ್ಮಾಣ ಮಾಡಲು ಜಮೀನು ಖರೀದಿಸಿ ಪ್ರತಿ ಎಕರೆ ಜಮೀನಿಗೆ ಪಾವತಿಸಿದ ದರವನ್ನೇ ಕಂಪನಿಯನ್ನು ಸ್ಥಾಪಿಸುವ ಸಮಯದಲ್ಲಿ ಜಮೀನು ಖರೀದಿಸಿದ ವಿವಿಧ ಗ್ರಾಮದ ರೈತರುಗಳಿಗೂ ಸಹ ಭೂಸ್ವಾಧೀನ ಕಾಯ್ದೆಯಂತೆ ಪಾವತಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ ಮಹದೇವ ಅವರು - ರಾಜ್ಯದಲ್ಲಿ ರಾಗಿ ಖರೀದಿಯ ನಿಗದಿತ ಗುರಿ ಮುಟ್ಟಲು ಹಾಗೂ ರೈತರಿಗೆ ಅನುಕೂಲ ಮಾಡುವ ದೃಷ್ಟಿಯಿಂದ ಒಂದು ಎಕರೆಯಿಂದ ಏಳು ಎಕರೆ ಜಮೀನಿರುವ ರೈತರಿಂದ ರಾಗಿ ಖರೀದಿ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಕೆ.ಬಿ. ಅಶೋಕ್‌ ನಾಯ್ಕ್‌ ಅವರು - ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಂದಾಯ ಗ್ರಾಮಗಳ ರಚನೆ ಮತ್ತು ಹಕ್ಕುಪತ್ರಗಳ ವಿತರಣೆಯಲ್ಲಿ ಆಗಿರುವ ಪ್ರಗತಿಯ ಬ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಲ್ಲಿ ಗೆ [a ತ್ರೀ ಕಳಕಪ್ಪ ಬಂಡಿ ಅವರು - ಗದಗ ನಗರದಲ್ಲಿ ಬಾಲಕಿಯರಿಗಾಗಿ ಶ್ರೀ ಕಾಳಿದಾಸ ಶಿಕ್ಷಣ ಸಮಿತಿ ವತಿಯಿಂದ ನಡೆಸುತ್ತಿರುವ ಬಾಲಕಿಯರ ಖಾಸಗಿ ಮೆಟ್ರಿಕ್‌ ನಂತರದ/ವೃತ್ತಿಪರ ವಸತಿ ನಿಲಯಕ್ಕೆ ಇಲಾಖಾ ಮಾನ್ಯತೆ ನೀಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಜೆವರ ಗಮನ ಸೆಳೆಯುವುದು. ಶ್ರೀ ಸೋಮನಗೌಡ ಬಿ. ಪಾಟೀಲ್‌ ಅವರು - ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದಲ್ಲಿರುವ ಬಸವನ ಬಾಗೇವಾಡಿ ತಾಲ್ಲೂಕಿನ ಹೂವಿನ ಹಿಪ್ಪರಗಿ ಗ್ರಾಮದ ಲೋಕೋಪಯೋಗಿ ಇಲಾಖೆಗೆ ಸೇರಿದ ಜಮೀನಿನಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಂಡು ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ನೀಡಲು ಸದರಿ ಜಮೀನನ್ನು ಕಂದಾಯ ಇಲಾಖೆಯ ವಶಕ್ಕೆ ನೀಡುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಡಾ: ಯತೀಂದ್ರ ಸಿದ್ದರಾಮಯ್ಯ ಅವರು - ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ವಿವಿಧ ಗ್ರಾಮಗಳ ಕೃಷಿ ಭೂಮಿಯನ್ನು ಕೆ.ಐ.ಎ.ಡಿ.ಬಿ.ಯಿಂದ ವಶಪಡಿಸಿಕೊಳ್ಳಲು ರೈತರು ಆತಂಕಕ್ಕೊಳಗಾಗಿರುವುದರಿಂದ ಸದರಿ ಕೃಷಿ ಭೂಮಿಯನ್ನು ಭೂಸ್ವಾಧೀನದಿಂದ ಕೈಬಿಟ್ಟು ರೈತರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಡಾ. ಅಜಯ್‌ ಧರ್ಮಸಿಂಗ್‌ ಅವರು - ಜೇವರ್ಗಿ ವಿಧಾನಸಭಾ ಕ್ಷೇತ್ರದ ಜೇವರ್ಗಿ ಪಟ್ಟಣದಲ್ಲಿ ಅಪೂರ್ಣಗೊಂಡಿರುವ ಅಲ್ಲಸಂಖ್ಯಾತರ ಸಮುದಾಯ ಭವನ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. TL 27 :- 8. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 9. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಸಿದ್ದು ಸವದಿ ಅವರು - ಬಸ್ಸುಗಳ ಸೌಲಭ್ಯ ಕುರಿತಂತೆ ದಿನಾಂಕ: 21.12.2022ರಂದು ಮೂರನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 34(639)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚೆಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಬೆ ಸಂಖ್ಯೆ:ಕವಿಸಸ/ಶಾರಶಾ/18/2018-22 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆಂಗಳೂರು. ದಿನಾಂಕ: 23.11.2022. ಮಾನ್ಯರೆ, ವಿಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. senkeok kok ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 174(1)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ಕರ್ನಾಟಕ ಎಧಾನಸಭೆಯು ಸೋಮವಾರ, ದಿನಾಂಕ: 19ನೇ ಡಿಸೆಂಬರ್‌, 2022ರಂದು ಬೆಳಿಗ್ಗೆ 1100 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆಂದು ತಮಗೆ ತಿಳಿಸಲಿಚ್ಛಿಸುತ್ತೇನೆ. ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ತಮ್ಮ ವಿಶ್ವಾಸಿ, Wl ತ V, ‘Ah p. (ಎಂ.ಕೆ. ವಿಶಾಲಾಕ್ಷಿ) ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ಗೆ: ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ಪತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಕುದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ "ಕಾರ್ಯದರ್ಶಿ, ರಾಜಭವನ, ಬೆಂಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. 9, ಕಾರ್ಯದರ್ಶಿ, ಭಾರತ ಚುನಾವಣಾ ಯೋಗ, ನವದೆಹಲಿ. 10, ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 1. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು, ಬೆಂಗಳೂರು. 12. ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೂರು. 13. ಮಹಲೇಖಪಾಲರು, ಕರ್ನಾಟಕ, ಬೆಂಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕ್ತರು." ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇಶಕರು, ದೂರದರ್ಶನ ಕೇಂದ್ರ ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೊರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19. ಮಾನ್ಯ ಸಭಾಧ್ಯಕ್ಷರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 20. ಮಾನ್ಯ ಸಭಾಧ್ಯಕ್ಷರ ಸ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ಮಾನ್ಸ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 22. ಮಾನ್ಯ ಸರ್ಕಾರಿ ಮುಖ್ಯ ಸಚೇತಕರ ಅಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 23. ಮಾನ್ಯ ವಿರೋಧ ಪಕ್ಷದ ಮುಖ್ಯ ಸ ಸಚೇತೆಕರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಕರ್ನಾಟಕ ವಿಧಾನಸಬೆಯ ಎಲ್ಲಾ ಅಧಿಕಾರಿಗಳಿಗೆ” - ಮಾಹಿತಿಗಾಗಿ. KKKKK ONAN AYN KARNATAKA LEGISLATIVE ASSEMBLY No.KLAS/LEGN/18/2018-22 Legislative Assembly Secretariat, Vidhana Soudha, Bengaluru. Date: 23.11.2022. Dear Sir/Madam, Sub: Sessions of Karnataka Legislative Assembly date and time ~ intimation reg. * xxx In exercise of the powers conferred under Article 1741) of the Constitution of India, Hon'ble Governor of Karnataka has summoned the Karnataka Legislative Assembly to meet at 11.00 A.M. on Monday, the 19" December, 2022 in the Legislative Assembly Chamber at Suvarna Vidhana Soudha, Belagavi. To: All the Hon'ble Members of Karnataka Legislative Assembly. I request you to kindly attend the meeting. Yours faithfully, MN (M.K. VISHALAKSHI) Secretary, Karnataka Legislative Assembly. Copy to: OS ONAN he The Chief Secretary and Additional Chief Secretaries to Government of Karnataka, Bengaluru. The Principal Secretaries / Secretaries to Government of all Departments, Bengaluru, The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon’ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. . The Resident Commissioner, Karnataka Bhavan, New Delhi. . The Secretary, Karnataka Legislative Council, Bengaluru. , The Advocate General, Karnataka, Bengaluru. . The Accountant General, Karnataka, Bengaluru. . The Secretaries of all the State Legislatures. , The Commissioner, Department of Information & Public Relations, Bengaluru. . The Director, Doordarshan Kendra, Bengaluru. The Director, All India Radio, Bengaluru. The Director, Printing, Stationery and Publications, Bengaluru. The P.S to Hon’ble Speaker, Karnataka Legislative Assembly, Bengaluru. The Advisor to Hon'ble Speaker, Kamataka Legislative Assembly, Bengaluru. . The P.S to Leader of Opposition, Karnataka Legislative Assembly, Bengaluru. The P.S to Government Chief Whip, Karnataka Legislative Assembly, Bengaluru. , The P.S to Opposition Chief Whip, Karnataka Legislative Assembly, Bengaluru. . Allthe Officers of Karnataka Legislative Assembly Secretariat - for information. KkkKK ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಹದಿನಾಲ್ಕನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಮುಂದಿನ ಬೆಂಗಳೂರು, ದಿನಾಂಕ: 23.11.2022 ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ ದಿನಾಂಕ 19 20 ಡಿಸೆಂಬರ್‌ 2022 ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸಾರ್ವತಿಕ ರಜಾ ದಿನ ಸಾರ್ವತ್ರಿಕ ರಜಾ ದಿನ ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನಂತರ ತಿಳಿಸಲಾಗುವುದು. ಸಭಾಧ್ಯಕ್ಷ ರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ, ಕರ್ನಾಟಕ ವಿಧಾನ ಸಬೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. KARNATAKA LEGISLATIVE ASSEMBLY FIFTEENTH ASSEMBLY FOURTEENTH SESSION DECEMBER 2022 Monday, dated the 19" Official Business Tuesday, dated the 20" Official Business Wednesday, dated the 21 Official Business Thursday, dated the 22™ Official /Non-official Business Friday, dated the 23° Official Business Saturday, dated the 24" General Holiday Sunday, dated the 25" General Holiday Monday, dated the 26" Official Business Tuesday, dated the 27" Official Business Wednesday, dated the 28" Official Business Thursday, dated the 29" Official /Non-official Business Friday, dated the 30” Official Business PROVISIONAL PROGRAMME Further Programme if any, will be intimated later. By Order of the Speaker, M.K. VISHALAKSHI Secretary, Karnataka Legislative Assembly. Bengaluru, Dated: 23.11.2022. To: All the Hon’ble Members of Legislative Assembly. ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY ಸಂಖ್ಯೆ: ಕವಿಸಸ/ಶಾರಶಾ/18/2018-22 ವಿಧಾನಸಭೆಯ ಸಚಿವಾಲಯ, ಸುವರ್ಣ ವಿಧಾನಸೌಧ, ಬೆಳಗಾವಿ ದಿನಾಂಕ: 29.12.2022 ಅಧಿಸೂಚನೆ ಸೋಮವಾರ, ದಿನಾಂಕ 19ನೇ ಡಿಸೆಂಬರ್‌, 2022 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಹದಿನಾಲ್ಕನೇ ಅಧಿವೇಶನವನ್ನು ಗುರುವಾರ, ದಿನಾಂಕ 29ನೇ ಡಿಸೆಂಬರ್‌, 2022ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ. Lak Neds ula (ಎಂ.ಕೆ.ವಿಶಾಲಾಕ್ಷಿ) ಕಾರ್ಯದರ್ಶಿ, 4 ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ ರಿಗೆ. ಪತಿಗಳು: |. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ ಕಾರ್ಯದರ್ಶಿಯವರಿಗೆ, ಬೆಂಗಳೂರು. 2. ಎಲ್ಲಾ ಇಲಾಖಾ ಪ್ರಧಾನ ಕಾರ್ಜುದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. 3. ಭಾರೆತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 4. ಬಾರತ ಸರ್ಕಾರದ ಸಂಸದೀಯ ವೃವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 5. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. 6. ಮಾನ ರಾಜ್ಯಪಾಲರ “ಕಾರ್ಯದರ್ಶಿ, ರಾಜಭವನ, ಬೆಂಗಳೂರು. 7. ಮಹಾ ಪ್ರಧನನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. 8. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸ ಸಭೆ, ನವದೆಹಲಿ. 9. ಕಾರ್ಯದರ್ಶಿ, ಭಾರತ ಚುನಾವಣಾ ಹಯೋಗ, ನವದೆಹಲಿ. 10. ಸ್ತಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. Il. ಕಾರ್ಜುದರ್ಶಿ, ಕರ್ನಾಟಕ ವಿಧಾನ ಪರಿಷತು, ಬೆಂಗಳೂರು. 12. ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳದಿರು. 13. ಮಹಲೇಖಪಾಲರು, ಕರ್ನಾಟಕ, ಬೆಂಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯೆಕರು” ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇತೆಕರು, ದೂರದರ್ಶನೆ ಕೇಂದ್ರ, ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗಿಗಳ ಇಲಾಖೆ, ಬೆಂಗಳೂರು. 19. ಮಾನ ಸಭಾಧ್ಯ ಕರ ಆಪ್ಪ ಕಾರ್ಮೆದರ್ಶಿ, ಇರ್ನಾಟಕ ವಿಧಾನಸಭೆ, ಬೆಂಗಳೂರು. 20. ಮಾನೆ ಸಭಾಧ?ರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ಮಾ ವಿರೋಜ ಪಕ್ಷದ ನಾಯಕರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 22. ಮಾನೆ ಸರ್ಕಾರಿ ಮುಸ್ಲಿ ಸಜೇತಕರ ಆಪೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಬೆ, ಬೆಂಗಳೂರು. 23. ಮಾನ್ನ ವಿರೋಧ ಪಕ್ಷದೆ ಮುಖ್ಯ ಸಜೇತರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಕರ್ನಾಟಕ ವಿಧಾನಸಔೆಯ ಎಲ್ಲ್‌ ಅಧಿಕಾರಿಗಳಿಗೆ”- ಮಾಹಿತಿಗಾಗಿ. KKK ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY No.KLAS/LGA/18/2018-22 Legislative Assembly Secretariat, Suvarna Vidhana Soudha, Belagavi Date: 29.12.2022 NOTIFICATION The meeting of the Fourteenth Session of the Fifteenth Legislative Assembly, which commenced on Monday, the 19" December, 2022 is adjourned sine-die on Thursday, the 29" December, 2022. (M.K.VISHALAKSHI) Secretary, Karnataka Legislative Assembly. To, All the Hon’ ble Members of Karnataka Legislative Assembly. Copy to: The Chief Secretary and Additional Chief Secretaries to Government of Karnataka, Bengaluru. The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon’ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. . The Resident Commissioner, Karnataka Bhavan, New Delhi. . The Secretary, Karnataka Legislative Council, Bengaluru. . The Advocate General, Karnataka, Bengaluru. . The Accountant General, Karnataka, Bengaluru. . The Secretaries of all the State Legislatures. . The Commissioner, Department of Information & Public Relations, Bengaluru. . The Director, Doordarshan Kendra, Bengaluru. , The Director, All India Radio, Bengaluru. . The Director, Printing, Stationery and Publications, Bengaluru. . The P.S to Hon’ ble Speaker, Karnataka Legislative Assembly, Bengaluru. . The Advisor to Hon’ble Speaker, Karnataka Legislative Assembly, Bengaluru. , The P.S to Leader of Opposition, Karnataka Legislative Assembly, Bengaluru. . The P.S to Government Chief Whip, Karnataka Legislative Assembly, Bengaluru. . The P.S to Opposition Chief Whip, Karnataka Legislative Assembly, Bengaluru. . All the Officers of Karnataka Legislative Assembly Secretariat — for information. NO:00 ON LN — oO [OSS ODO AMNUNA Wh wl NM + Wp kkk kk