ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಲಘು ಪ್ರಕಟಣೆ ಭಾಗ - 2 (ಸಾ೦ಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಗುರುವಾರ, ದಿನಾಂಕ 23ನೇ ಏಪ್ರಿಲ್‌, 2020. ಸಂಖ್ಯೆ: 99 15ನೇ ವಿಧಾನಸಭೆಯ ಅಧಿವೇಶನದ ಮುಕ್ತಾಯ ಮಂಗಳವಾರ, ದಿನಾಂಕ 24ನೇ ಮಾರ್ಜ್‌ 2020 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ ವಿಧಾನಸಭೆಯ ಆರನೇ ಅಧಿವೇಶನವನ್ನು 2629ನೇ ಮಾರ್ಚ್‌ 30ರ ಅಧಿಸೂಚನೆ ಶ್ರಮಾಂಕ: ಡಿಪಿಎಎಲ್‌ 01 ಸಂವ್ಯವಿ 2020ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆಂದು ಈ ಮೂಲಕ ಮಾನ್ಯ ಸದಸ್ಯರಿಗೆ ತಿಳಿಸಲಾಗಿದೆ. ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ(ಪು. ಸ ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ, ಪ್ರತಿಗಳು: ಔಜರಧನವದರ ರ ನದ ನನ ರ ಿಣಣಂಣಊಟಿ ಹಣಾ Nh MKD , ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. . ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. . ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. . ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. . ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. , ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. . ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. [ . ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು, ಬೆಂಗಳೂರು. . ಅಡ್ಜೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೊರು. , ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. , ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. . ನಿರ್ದೇಶಕರು, ದೂರದರ್ಶನೆ ಕೇಂದ್ರ. ಬೆಂಗಳೂರು. , ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. . ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. , ಮಾನ್ಯ ಸಭಾಧ್ಯಕ್ಷರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. ಸಭಾಧ್ಲರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ಮಾ , ಮಾನ್‌ ಉಪ ಸಭಾಧ್ಯಕ್ಷರ ಅಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು, 22. " ಮಾನೆ ಸರ್ಕಾರಿ ಮುಖ್ಯ ಸಚೇಕಕರ ಆಪ್ಲೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. . ಮಾನ್ಸ್‌ ವಿರೋಧ ಪಕ್ಷದೆ ಮುಖ್ಯ ಸಚೇತಕೆರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು, . ಕರ್ನಾಟಕ ವಿಧಾನಸಭೆಯ ಎಲ್ಲ್‌ ಅಧಿಕಾರಿಗಳಿಗೆ”- ಮಾಹಿತಿಗಾಗಿ. ಮಾನ ವಿರೋಧ ಪದೆ ನಾಯಕರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ಬೆಂಗಳೂರು. KARNATAKA LEGISLATIVE ASSEMBLY FIFTEENTH ASSEMBLY BULLETIN PART-II (General information relating to Parliamentary and Other Matters} Thursday, 23" April, 2020. No: 99 PROROGATION OF SESSION OF THE LEGISLATIVE ASSEMBLY Hon'ble Members are hereby informed that the 6" Session of the 15" Legislative Assembly, which was adjourned sine-die on Tuesday, the 24" March, 2020 has been prorogued by the Hon'ble Governor of Karnataka vide Notification No.DPAL 01 SAMIVYAVI 2020, Dated 30" March, 2020. M.K. VISHALAKSHI, Secretary (l/c), Karnataka Legislative Assembly. To, All the Hon'ble Members of Karnataka Legislative Assembly. Copy to: 1. The Chief Secretary and Additional Chief Secretaries to Government of Karnataka, Bengaluru. 2. The Principal Secretaries / Secretaries to Government of all Departments, Bengaluru. 3. The Secretary to Government of India, Ministry of Law, New Delhi. 4. The Secretary to Government of India, Ministry of Parliamentary Affairs, New Delhi. 5, The Secretary to Government of India, Ministry of Home Affairs, New Delhi. 6. The Secretary to Hon’ble Governor of Karnataka, Bengaluru. 7. The Secretary General, Lok Sabha, New Delhi. §. The Secretary General, Rajya Sabha, New Delhi. 9, The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11, The Secretary, Karnataka Legislative Council, Bengaluru, 12. The Advocate General, Kamataka, Bengaluru. 13. The Accountant General, Karnataka, Bengaluru. 14, The Sccrctarics of all tho Stato Logislaturcs. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru, 17. The Director, All India Radio, Bengaluru. 18. The Director, Printing, Stationery and Publications, Bengaluru. 19. The Advisor to 1100716 Speaker, Karnataka Legislative Assembly, Bengaluru. 20. The P.S 10 Hon’ble Speaker, Karnataka Legislative Assembly, Bengaluru. 21. The P.S 10 1107016 Deputy Speaker, Karnataka Legislative Assembly, Bengaluru, 22. The P.S to Leader of Opposition, Karnataka Legislative Assembly, Bengaluru, 23. The P.S to Government Chief Whip, Karnataka Legislative Assembly, Bengaluru. 24, The P.S to Opposition Chief Whip, Karnataka Legislative Assembly, Bengaluru. 25. All the Officers of Karnataka Legislative Assembly Secretariat - for information. pe ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 2ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) ೫. 1. ಸಂತಾಪ ಸೂಚನೆ 2. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “2020ರ ಫೆಬ್ರವರಿ 17 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರಿಗೆ ಕೃತಜ್ಞಕಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ” ಎಂದು ದಿನಾಂಕ 18ನೇ ಫೆಬ್ರವರಿ 2020 ರಂದು ಶ್ರೀ ಎ.ಎಸ್‌. ಪಾಟೀಲ್‌ (ನಡಹಳ್ಳಿ) ರವರು ಸೂಚಿಸಿ, ಶ್ರೀ ಹೆಚ್‌. ಹಾಲಪ್ಪ ಹರತಾಳ್‌ ರವರು ಅನುಮೋದಿಸಿರುವ ಪ್ರಸ್ತಾವದ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. 3. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಭೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಬಹಿರಂಗ ಸ್ಥಳಗಳ (ವಿರೂಪಗೊಳಿಸುವುದನ್ನು ಪ್ರತಿಬಂಧಿಸುವ) ತಿದ್ದುಪಡಿ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರೇಸ್‌ ಕೋರ್ಸುಗಳಿಗೆ ಪರವಾನಗಿ ನೀಡುವ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಅಶ್ಚಥ್‌ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಅಶ್ವಥ್‌ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಶಿಕ್ಷಕರ ವೇತನ ಮತ್ತು ನಿವೃತ್ತಿ ವೇತನದ ನಿಯಂತ್ರಣ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. Sls 1) 2) 2) 3) 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಬಂಡೆಪ್ಪ ಖಾಶೆಂಷೂರ, ಪ್ರಿಯಾಂಕ ಖರ್ಗೆ ಹಾಗೂ ಎಂ.ವೈ. ಪಾಟೀಲ ಇವರುಗಳು - ತೊಗರಿಯನ್ನು ಬೆಂಬಲ ಬೆಲೆಯಲ್ಲಿ ರೈತರಿಂದ ಖರೀದಿ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಡಾ. ಕೆ. ಅನ್ನದಾನಿ, ಪ್ರಿಯಾಂಕ ಖರ್ಗೆ, ನರಸಿಂಹನಾಯಕ್‌ (ರಾಜುಗೌಡ), ಗೂಳಿಹಟ್ಟಿ ಡಿ. ಶೇಖರ್‌, ಎನ್‌. ಮಹೇಶ್‌ ಹಾಗೂ ಇತರರು - ಬೆಳಗಾವಿ ಜಿಲ್ಲೆಯ ಗೋಕಾಕ ಹಾಗೂ ಮೂಡಲಗಿ ತಾಲ್ರೂಕುಗಳಲ್ಲಿ ಪರಿಶಿಷ್ಟ ಜಾತಿಗೆ ಸೇರದ ಇತರೆ ವರ್ಗದವರಿಗೆ ಸುಳ್ಳು ಜಾತಿ ಪ್ರಮಾಣಪತ್ರವನ್ನು ನೀಡಿರುವ ಅಧಿಕಾರಿಗಳ ಹಾಗೂ ಪ್ರಮಾಣಪತ್ರವನ್ನು ಪಡೆದಿರುವವರ ಎರುದ್ಧ ಕ್ರಮಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 5. ಗಮನ ಸೆಳೆಯುವ ಸೂಚನೆಗಳು ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಕಿತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವೀರಾಪುರ ಮತ್ತು ಅಮರಾಪುರ ಗ್ರಾಮಗಳನ್ನು ಸೇರಿಸಿ ಪ್ರತ್ಯೇಕ ಗ್ರಾಮ ಪಂಚಾಯಿತಿಯನ್ನು ರಚಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಭರತ್‌ ಶೆಟ್ಟ ವೈ ಅವರು - ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ದಿಗೆ ಕ್ಷೇತ್ರವಾರು ಅನುದಾನವನ್ನು ಬಿಡುಗಡೆ ಮಾಡಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು ಶ್ರೀ ಹೆಚ್‌.ಕೆ. ಪಾಟೀಲ್‌, ಅರಗ ಜ್ಞಾನೇಂದ್ರ, ನೆಹರು ಚ. ಓಲೇಕಾರ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌ ಹಾಗೂ ಚ - 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್‌ ಗಳ ನೇಮಕಾತಿಯಲ್ಲಿ ಆದ ವಿಳಂಬ, ಕರ್ನಾಟಕ ಆಡಳಿತ ಮಂಡಳಿಯ ಆದೇಶ, ಸಚಿವ ಸಂಪುಟ ಸಭೆಯ ನಿರ್ಣಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಅಡ್ವೋಕೇಟ್‌ ಜನರಲ್‌ ಅವರು ನೀಡಿರುವ ಅಭಿಪ್ರಾಯಗಳ ದಾಖಲೆಗಳ pS ಸದರಿ ಪ್ರಕರಣದಲ್ಲಿ ಸಂವಿಧಾನದ ಅನುಚ್ಛೇದ 323(2)ರ ಉಲ್ಲಂಘನೆಯಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಎ ಡಿ/ ., 4) ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ವಿವಿಧ ಕಾಮಗಾರಿಗಳಿಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊ೦ಡಾಗ ರೈತರಿಗೆ ಪರಿಹಾರದ ಜೊತೆಗೆ ಅದೇ ತಾಲ್ಲೂಕಿನಲ್ಲಿ ಸರ್ಕಾರಿ ಭೂಮಿಯನ್ನು ಪರ್ಯಾಯವಾಗಿ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 5) ಶ್ರೀ ವಿ. ಮುನಿಯಪ್ಪ ಅವರು - ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಕೊರೆದಿರುವ ಕೊಳವೆ ಬಾವಿಗಳಿಗೆ ಮೋಟಾರ್‌ ಅಳವಡಿಸಿ, ವಿದ್ಯುತ್‌ ಸ೦ಪರ್ಕ ಕಲ್ಪಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lobf/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 3ನೇ ಮಾರ್ಚ್‌. 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಸನ್ಮಾನ್ಯ ಸಭಾಧ್ಯಕ್ಷರಿಂದ ಭಾರತ ಸಂವಿಧಾನದ ಪ್ರಸ್ತಾವನೆಯ ಒದುವಿಕೆ ಮತ್ತು ಪ್ರಾಸ್ತಾವಿಕ ಮಾತು 2. ಭಾರತ ಸಂವಿಧಾನದ ಕುರಿತು ವಿಶೇಷ ಚರ್ಚೆ ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾ೦ಕ 4ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1 ಭಾರತ ಸಂವಿಧಾನದ ಕುರಿತು ವಿಶೇಷ ಚರ್ಚೆ (ಎರಡನೇ ದಿನ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಒಂದನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು :. ಓ೦ದನೇ ಪಟ್ಟಿ 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಬಂಡೆಪ್ಪ ಖಾಶೆಂಪೂರ, ಪ್ರಿಯಾಂಕ ಖರ್ಗೆ ಹಾಗೂ ಎಂ.ವೈ. ಪಾಟೀಲ ಇವರುಗಳು - ತೊಗರಿಯನ್ನು ಬೆಂಬಲ ಬೆಲೆಯಲ್ಲಿ ರೈತರಿಂದ ಖರೀದಿ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 2) ಶ್ರೀಯುತರುಗಳಾದ ಡಾ. ಕೆ. ಅನ್ನದಾನಿ, ಪ್ರಿಯಾಂಕ ಖರ್ಗೆ, ನರಸಿಂಹನಾಯಕ್‌ (ರಾಜುಗೌಡ), ಗೂಳಿಹಟ್ಟಿ ಡಿ. ಶೇಖರ್‌, ಎನ್‌. ಮಹೇಶ್‌ ಹಾಗೂ ಇತರರು - ಬೆಳಗಾವಿ ಜಿಲ್ಲೆಯ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕುಗಳಲ್ಲಿ ಪರಿಶಿಷ್ಟ ಜಾತಿಗೆ ಸೇರದ ಇತರೆ ವರ್ಗದವರಿಗೆ ಸುಳ್ಳು ಜಾತಿ ಪ್ರಮಾಣಪತ್ರವನ್ನು ನೀಡಿರುವ ಅಧಿಕಾರಿಗಳ ಹಾಗೂ ಪ್ರಮಾಣಪತ್ರವನ್ನು ಪಡೆದಿರುವವರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಗತಿ 2) 3) 4) ೨) -: 2 :- 4. ಗಮನ ಸೆಳೆಯುವ ಸೂಚನೆಗಳು ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಕಿತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವೀರಾಪುರ ಮತ್ತು ಅಮರಾಪುರ ಗ್ರಾಮಗಳನ್ನು ಸೇರಿಸಿ ಪ್ರತ್ಯೇಕ ಗ್ರಾಮ ಪಂಚಾಯಿತಿಯನ್ನು ರಚಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಭರತ್‌ ಶೆಟ್ಟಿ ವೈ ಅವರು - ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಕ್ಷೇತ್ರವಾರು ಅನುದಾನವನ್ನು ಬಿಡುಗಡೆ ಮಾಡಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಅರಗ ಜ್ಞಾನೇಂದ್ರ ನೆಹರು ಚ. ಓಲೇಕಾರ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಎ.ಟಿ. ರಾಮಸ್ವಾಮಿ ಹಾಗೂ ಇತರರು - 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್‌ಗಳ ನೇಮಕಾತಿಯಲ್ಲಿ ಆದ ವಿಳಂಬ, ಕರ್ನಾಟಕ ಆಡಳಿತ ಮಂಡಳಿಯ ಆದೇಶ, ಸಚಿವ ಸಂಪುಟ ಸಭೆಯ ನಿರ್ಣಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಅಡ್ವೋಕೇಟ್‌ ಜನರಲ್‌ ಅವರು ನೀಡಿರುವ ಅಭಿಪ್ರಾಯಗಳ ದಾಖಲೆಗಳ ಅನುಸಾರ ಸದರಿ ಪ್ರಕರಣದಲ್ಲಿ ಸಂವಿಧಾನದ ಅನುಚ್ಛೇದ 323(2)ರ ಉಲ್ಲಂಘನೆಯಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ವಿವಿಧ ಕಾಮಗಾರಿಗಳಿಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಾಗ ರೈತರಿಗೆ ಪರಿಹಾರದ ಜೊತೆಗೆ ಅದೇ ತಾಲ್ಲೂಕಿನಲ್ಲಿ ಸರ್ಕಾರಿ ಭೂಮಿಯನ್ನು ಪರ್ಯಾಯವಾಗಿ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ವಿ. ಮುನಿಯಪ್ಪ ಅವರು - ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಕೊರೆದಿರುವ ಕೊಳವೆ ಬಾವಿಗಳಿಗೆ ಮೋಟಾರ್‌ ಅಳವಡಿಸಿ, ವಿದ್ಯುತ್‌ ಸಂಪರ್ಕ ಕಲ್ಪಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 5ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಆಯವ್ಯಯ ಮಂಡನೆ ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಯವರು) 2020-21ನೇ ಸಾಲಿನ ಆಯವ್ಯಯ ಅಂದಾಜುಗಳನ್ನು ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು KARNATAKA LEGISLATIVE ASSEMBLY (15th ASSEMBLY) SIXTH SESSION LIST OF BUSINESS Thursday, the 5th March, 2020 (Time: 11.00 AM.) PRESENTATION OF BUDGET Sri B.S. Yediyurappa (Hon'ble Chief Minister) to present the Budget Estimates for the year 2020-21. M.K.VISHALAKSHI Secretary (1/0) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 6ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಭಾರತ ಸಂವಿಧಾನದ ಕುರಿತು ವಿಶೇಷ ಚರ್ಚೆ (ಮೂರನೇ ದಿನ) 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು |: ಎರಡನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಎರಡನೇ ಪಟ್ಟಿ ಎಂ.ಕೆ.ವಿಶಾಲಾಕ್ಸಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla.kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 9ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಜಾ 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಮೂರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಮೂರನೇ ಪಟ್ಟಿ 2. ವರದಿಗಳನ್ನೊಪ್ಪಿಸುವುದು 1) ಶ್ರೀಮತಿ ಕೆ. ಪೂರ್ಣಿಮ (ಅಧ್ಯಕ್ಷರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ) ಅವರು 2019-20ನೇ ಸಾಲಿನ ಕರ್ನಾಟಕ ವಿಧಾನಮ೦ಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ 36ನೇ ವರದಿಯನ್ನೊಪ್ಪಿಸುವುದು. 2) ಶ್ರೀ ಬಸನಗೌಡ ಆರ್‌. ಪಾಟೀಲ್‌ ಯತ್ನಾಳ್‌ (ಅಧ್ಯಕ್ಷರು, ಸರ್ಕಾರಿ ಭರವಸೆಗಳ ಸಮಿತಿ) ಅವರು 2018-19ನೇ ಸಾಲಿನ ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿಯ 6 ಮತ್ತು 7ನೇ ವರದಿಗಳನ್ನೊಪ್ಪಿಸುವುದು. 3. ಭಾರತ ಸಂವಿಧಾನದ ಕುರಿತು ವಿಶೇಷ ಚರ್ಚೆ (ನಾಲ್ಕನೇ ದಿನ) 4. ವಿತ್ತೀಯ ಕಾರ್ಯಕಲಾಪಗಳು 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಜೆ. ಡಿ 1) 2) 2) 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌. ಹಾಲಪ್ಪ ಹರತಾಳ್‌, ಕೆ.ಜಿ. ಬೋಪಯ್ಯ, ಆರಗ ಜ್ಞಾನೇಂದ್ರ, ದಿನಕರ್‌ ಕೇಶವ್‌ ಶೆಟ್ಟಿ ಹಾಗೂ ಇತರರು - ಕರ್ನಾಟಕ ಭೂ ಕ೦ದಾಯ ಅಧಿನಿಯಮ 192ಎ ಅನ್ನು ಗ್ರಾಮೀಣ ಪ್ರದೇಶಗಳಿಗೂ ಆಅನ್ವಯಿಸಿರುವುದರಿಂದ ಬಗರ್‌ ಹುಕುಂ ಜಾಗ ಮಂಜೂರಾತಿಗೆ ಅಡಚಣೆಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ನಿಸರ್ಗ ನಾರಾಯಣ ಸ್ವಾಮಿ ಎಲ್‌.ಎನ್‌. ನಾಗನಗೌಡ ಕಂದಕೂರ ಹಾಗೂ ಕೆ.ಎಸ್‌. ಲಿಂಗೇಶ್‌ ಇವರುಗಳು - ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಉಂಟಾಗಿರುವ ಶುದ್ಧ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 6. ಗಮನ ಸೆಳೆಯುವ ಸೂಚನೆಗಳು ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಅರಗ ಜ್ಞಾನೇಂದ್ರ ನೆಹರು ಚ. ಓಲೇಕಾರ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌. ಎ.ಟಿ. ರಾಮಸ್ವಾಮಿ ಹಾಗೂ ಇತರರು - 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್‌ಗಳ ನೇಮಕಾತಿಯಲ್ಲಿ ಆದ ವಿಳಂಬ, ಕರ್ನಾಟಕ ಆಡಳಿತ ಮಂಡಳಿಯ ಆದೇಶ, ಸಚಿವ ಸಂಪುಟ ಸಭೆಯ ನಿರ್ಣಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಅಡ್ಟೋಕೇಟ್‌ ಜನರಲ್‌ ಅವರು ನೀಡಿರುವ ಅಭಿಪ್ರಾಯಗಳ ದಾಖಲೆಗಳ ಅನುಸಾರ ಸದರಿ ಪ್ರಕರಣದಲ್ಲಿ ಸಂವಿಧಾನದ ಅನುಚ್ಛೇದ 323(2)ರ ಉಲ್ಲಂಘನೆಯಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ರಾಜ್ಯದಲ್ಲಿ ಹೊಸದಾಗಿ ಪ್ರಾಥಮಿಕ ಪಶು ಚಿಕಿತ್ಸಾಲಯಗಳ ಆರಂಭ ಹಾಗೂ ಪ್ರಸ್ತುತ ಇರುವಂತಹ ಪ್ರಾಥಮಿಕ ಚಿಕಿತ್ಸಾಲಯಗಳನ್ನು ಮೇಲ್ಬರ್ಜೆಗೇರಿಸುವ ಬಗ್ಗೆ ಮಾನ್ಯ ಪಶುಸಂಗೋಪನೆ ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರ ಗಮನ ಸೆಳೆಯುವುದು. * 3/ .. 3) 4) 5) 6) 1) 8) 9) ಡಾ| ಭರತ್‌ ಶೆಟ್ಟಿ ವೈ ಅವರು - ಮಳೆ ಹಾನಿ ಕಾಮಗಾರಿಯಡಿ ಬಿಡುಗಡೆಯಾಗುವ ಅನುದಾನದ ಬಳಕೆಗೆ ವಿಧಿಸಿರುವ ಷರತ್ತು ಮತ್ತು ನಿಬಂಧನೆಗಳನ್ನು ಸಡಿಲಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಮಹಾತ್ಮಾ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಿರ್ವಹಿಸಿದ ಕಾಮಗಾರಿಗಳಿಗೆ ಹಣ ಪಾವತಿ ಮಾಡಲು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಸೊರಬ ತಾಲ್ಲೂಕಿನಲ್ಲಿನ ಕೆರೆಗಳಿಗೆ ನೀರು ತುಂಬಿಸುವ ಎಡದಂಡೆ ಹಾಗೂ ಬಲದಂಡೆ ಯೋಜನೆಗಳ ಅನುಷ್ಠಾನದ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಸ್ಮಾರ್ಟ್‌ಸಿಟಿ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಡಾ. ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕಿನ ಮಾರ್ಕೋನಳ್ಳಿ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಸಜಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ನಗರ ಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಯೋಜನೆ ಕಾಮಗಾರಿಗಳು ಸ್ಥಗಿತಗೊಂಡಿರುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಕೌಜಲಗಿ ಮಹಾಂತೇಶ ಶಿವಾನಂದ ಅವರು - ಬೆಳಗಾವಿ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿರುವ ಕಡಲೆ ಖರೀದಿ ಕೇಂದ್ರಗಳಲ್ಲಿ ರೈತರು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. sl. 10) 11) 12) 13) “d- ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ ಅವರು - ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‌ ಹಾಗೂ ಚಿತ್ರಕಲಾ ಮಹಾವಿದ್ಯಾಲಯಗಳ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರಿಗೆ ವೇತನವನ್ನು ಪಾವತಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ) ಗಮನ ಸೆಳೆಯುವುದು. ಶ್ರೀ ಸುನಿಲ್‌ ಬಿಳಿಯಾ ನಾಯ್ಕ ಅವರು - ಉತ್ತರ ಕನ್ನಡ ಜಿಲ್ಲೆಯಲ್ಲಿ ಜನವಸತಿ ಪ್ರದೇಶವನ್ನು ಗ್ರಾಮಠಾಣ ಪ್ರದೇಶವೆಂದು ಗುರುತಿಸಿರುವುದರಿಂದ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ರಾಜ್ಯದಲ್ಲಿ ಖಾಸಗಿ ಭೂ ಹಿಡುವಳಿದಾರರ ಪೋಡಿ ದುರಸ್ತು ಕಾರ್ಯ ಕೈಗೊಳ್ಳುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್‌ ಪಡಿತರ ಚೀಟಿದಾರರಿಗೆ ನೀಡುತ್ತಿರುವ ಆಹಾರ ಧಾನ್ಯಗಳ ವಿತರಣೆಯಲ್ಲಿ ಸೋರಿಕೆಯಾಗುತ್ತಿರುವ ಬಗ್ಗೆ ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assemblyflob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 10ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 10.39 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು :. ನಾಲ್ಕನೇ ಪ ₹೫. ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ನಾಲ್ಕನೇ ಪ 2. ವರದಿಗಳನ್ನೊಪ್ಪಿಸುವುದು ಶ್ರೀ ಹೆಚ್‌.ಕೆ. ಪಾಟೀಲ್‌ (ಅಧ್ಯಕ್ಷರು, ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ) ಅವರು 2019-2020ನೇ ಸಾಲಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಎರಡನೇ ಮತ್ತು ಮೂರನೇ ವರದಿಗಳನ್ನೊಪ್ಪಿಸುವುದು. 3. ಅರ್ಜಿಗಳನ್ನೊಪ್ಪಿಸುವುದು ಶ್ರೀ ಎಂ. ಕೃಷ್ಣಾರೆಡ್ಡಿ. (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಗಳನ್ನು ಒಪ್ಪಿಸುವುದು; ೭೭ 1) ಪಟ್ರೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೂಜನಹಳ್ಳಿ ಗ್ರಾಮದ ಸರ್ವೆ ನಂ.138ರ ಸರ್ಕಾರಿ ತೋಪು ಜಾಗವನ್ನು ಜನವಸತಿ ಪ್ರದೇಶ ಎಂದು ಪರಿಗಣಿಸುವ ಬಗ್ಗೆ. 2) ಚಾಮರಾಜನಗರ ನಗರಸಭೆ ವ್ಯಾಪ್ತಿಗೆ ಸೇರಿದ ಪಚ್ಚಪ್ಪ ಸರ್ಕಲ್‌ನಿಂದ ರಾಮಸಮುದ್ರ ವರೆಗಿನ ಬಿ.ರಾಚಯ್ಯ ಜೋಡಿ ರಸ್ತೆಯ ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ. *2/.. 3) 4) ೨) 6) 7) 8) 9) 10) ಡಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಕೆಲ್ತೋಡು ಮತ್ತು ಬಾಗಶೆಟ್ಟಿ ಹತ್ತಿರ ಬ್ರಿಜ್‌-ಕ೦-ಬ್ಯಾರೇಜನ್ನು ಪುನರ್‌ ನಿರ್ಮಿಸಿಕೊಡುವ ಬಗ್ಗೆ. ಶ್ರೀ ವಿನಾಯಕ ಸಂಯುಕ್ತ ಪದವಿ ಪೂರ್ವ ಕಾಲೇಜು, ಮಳಲಿ, ಹೊಸದುರ್ಗ ತಾಲ್ಲೂಕು ಇದರ ಮಾನ್ಯತೆಯನ್ನು ಮುಂದುವರೆಸಿ ಅನುದಾನಕ್ಕೆ ಒಳಪಡಿಸುವ ಬಗ್ಗೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಗ್ರಾಮೀಣ ಭಾಗಗಳಿಗೆ ಹಾಗೂ ಹೊಸದುರ್ಗ ಹಿರಿಯೂರಿನಿಂದ ಬೆ೦ಗಳೂರು ಮಾರ್ಗಕ್ಕೆ ಎರಡು ರಾಜಹಂಸ ಮತ್ತು ಹೊಸದುರ್ಗ ಮಣಿಪಾಲ್‌, ಮಂಗಳೂರು ಮಾರ್ಗಕ್ಕೆ ಎರಡು ಐರಾವತ ಬಸ್ಸುಗಳನ್ನು ಮಂಜೂರು ಮಾಡುವ ಬಗ್ಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಜಿಲ್ಲಾ ಮುಖ್ಯರಸ್ತೆ ಹಾಗೂ ಸೇತುವೆಗಳನ್ನು ದುರಸ್ತಿ ಮಾಡುವ ಬಗ್ಗೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ದೇವಲಾಪುರ ಗ್ರಾಮದ ಜೈನ ಬಸದಿ ಹತ್ತಿರ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಯೋಜನೆಯಡಿ ಕುಡಿಯುವ ನೀರು ಸರಬರಾಜು ಮಾಡುವ ಬಗ್ಗೆ. ಬೆಂಗಳೂರು ಪೂರ್ವ ತಾಲ್ಲೂಕು ರಾಮಗೊಂಡನಹಳ್ಳಿ ಸರ್ವೆ ನಂ.117ರ ಗೇಟ್‌ ಪ್ರಾಪರ್ಟಿರವರು ಮುಚ್ಚಿರುವ ಸಾರ್ವಜನಿಕ ರಸ್ತೆಯನ್ನು ತೆರವುಗೊಳಿಸುವ ಬಗ್ಗೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನಲ್ಲಿ ಆಶ್ರಯ ಯೋಜನೆ ಮನೆಗಳು ಹಾಗೂ ದೇವಸ್ಥಾನಗಳನ್ನು ನಿರ್ಮಾಣ ಮಾಡಲು ಸ್ಥಳೀಯವಾಗಿ ಸಿಗುತ್ತಿರುವ ಮರಳನ್ನು ಪಡೆಯಲು ಅನುಕೂಲ ಮಾಡಿಕೊಡುವ ಬಗ್ಗೆ. ಬೆಂಗಳೂರು ಪೂರ್ವ ತಾಲ್ಲೂಕಿನ ದೊಡ್ಡನೆಕ್ಕುಂದಿ ಗ್ರಾಮದ ಸರ್ವೆ ನಂ.77ರಲ್ಲಿ ಸಲಾರ್‌ಪುರಿ ಸಂಸ್ಥೆಯವರು ಆಕ್ರಮವಾಗಿ ಕಟ್ಟಡ ಕಟ್ಟ ಭೂಮಿ ಅಗೆದು ಹಾಳು ಮಾಡಲಾಗಿರುವ ಸಾರ್ವಜನಿಕ ರಸ್ತೆಯನ್ನು ಸರಿಪಡಿಸುವ ಬಗ್ಗೆ. 4. ಶಾಸನ ರಚನೆ ವಿಧೇಯಕವನ್ನು ಮಂಡಿಸುವುದು ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿಎಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಎ ಡೆ/.. ಶ್ರೀ ಎಸ್‌. ಸುರೇಶ್‌ ಕುಮಾರ್‌ (ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು) 1) 2) 5. ಭಾರತ ಸಂವಿಧಾನದ ಕುರಿತು ವಿಶೇಷ ಚರ್ಚೆ (ಐದನೇ ದಿನ) 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌. ಹಾಲಪ್ಪ ಹರತಾಳ್‌, ಕೆ.ಜೆ. ಬೋಪಯ್ಯ, ಆರಗ ಜ್ಞಾನೇಂದ್ರ ದಿನಕರ್‌ ಕೇಶವ್‌ ಶೆಟ್ಟಿ ಹಾಗೂ ಇತರರು - ಕರ್ನಾಟಕ ಭೂ ಕಂದಾಯ ಅಧಿನಿಯಮ 192ಎ ಅನ್ನು ಗ್ರಾಮೀಣ ಪದೇಶಗಳಿಗೂ ಅನ್ವಯಿಸಿರುವುದರಿಂದ ಬಗರ್‌ ಹುಕುಂ ಜಾಗ ಮಂಜೂರಾತಿಗೆ ಅಡಚಣೆಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ನಿಸರ್ಗ ನಾರಾಯಣ ಸ್ವಾಮಿ ಎಲ್‌.ಎನ್‌. ನಾಗನಗೌಡ ಕಂದಕೂರ ಹಾಗೂ ಕೆ.ಎಸ್‌. ಲಿಂಗೇಶ್‌ ಇವರುಗಳು - ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಉಂಟಾಗಿರುವ ಶುದ್ದ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ದರ್ಜೆ ಹಾಗೂ ಸರ್ಕಾರದ ಉತ್ತರ. 7. ಗಮನ ಸೆಳೆಯುವ ಸೂಚನೆಗಳು ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಅರಗ ಜ್ಞಾನೇಂದ್ರ ನೆಹರು ಚ. ಓಲೇಕಾರ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಬಟ್ಟ ರಾಮಸ್ವಾಮಿ ಹಾಗೂ ಇತರರು - 2011ನೇ ಸಾಲಿನ ಗೆಜೆಟೆಡ್‌ ಪೊಬೆಷನರ್‌ಗಳ ನೇಮಕಾತಿಯಲ್ಲಿ ಅದ ವಿಳಂಬ, ಕರ್ನಾಟಕ ಆಡಳಿತ ಮಂಡಳಿಯ ಆದೇಶ, ಸಚಿವ ಸಂಪುಟ ಸಬೆಯ ನಿರ್ಣಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಅಡ್ವೋಕೇಟ್‌ ಜನರಲ್‌ ಅವರು ನೀಡಿರುವ ಅಭಿಪ್ರಾಯಗಳ ದಾಖಲೆಗಳ ಅನುಸಾರ ಸದರಿ ಪಕರಣದಲ್ಲಿ ಸಂವಿಧಾನದ ಅನುಚ್ಛೇದ 323(2)ರ ಉಲ್ಲಂಘನೆಯಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ 4. 2) 3) 4) ೨) 6) 1) 8) ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಮಹಾತ್ಮಾ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಿರ್ವಹಿಸಿದ ಕಾಮಗಾರಿಗಳಿಗೆ ಹಣ ಪಾವತಿ ಮಾಡಲು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸುವುದಕ್ಕೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯವು ನೀಡಿರುವ ತಡೆಯಾಜ್ಞೆಯಿಂದ ಉಂಟಾಗಿರುವ ಸಮಸ್ಯೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಕೆ ಮಹದೇವ ಅವರು - ಪಿರಿಯಾಪಟ್ಟಣ ಮತಕ್ಷೇತ್ರದ ಕೆರೆ ತುಂಬಿಸುವ ಮುಳಸೋಗೆ ಯೋಜನೆಯ ಕಾಮಗಾರಿಯ ಅನುಷ್ಠಾನದ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಅವರು - ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಳ ಮಾಡಿರುವುದರಿಂದ ಏತ ನೀರಾವರಿ ಯೋಜನೆಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಹಾಗೂ ಪುನರ್‌ವಸತಿ ನಿರ್ಮಾಣ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ಜಿಲ್ಲೆ ಆಲೂರು ತಾಲ್ಲೂಕಿನಲ್ಲಿ ಆರಕ್ಷಕ ಠಾಣೆಯನ್ನು ತೆರೆಯುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಹೊಸದುರ್ಗ ತಾಲ್ಲೂಕು ಶ್ರೀರಾಂಪುರ ಹೋಬಳಿ ಕೇಂದಕ್ಕೆ ಪ್ರಥಮ ದರ್ಜೆ ಕಾಲೇಜನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ) ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರರೆಡ್ಡಿ ಅವರು - ಕೆಸಿ. ವ್ಯಾಲಿ ಯೋಜನೆಯಡಿಯಲ್ಲಿ ಗೌರಿಬಿದನೂರು ತಾಲ್ಲೂಕಿನಲ್ಲಿ ಆರ್‌.ಸಿ.ಸಿ. ಪೈಪ್‌ ಅಳವಡಿಸುವ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. .5/ .. 9) 10) 11) 12) 13) 14) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ೭ ಈ5.;- ಶ್ರೀ ಹೆಚ್‌. ಹಾಲಪ್ಪ ಹರತಾಳ್‌ ಅವರು - ಶಿವಮೊಗ್ಗ ಜಿಲ್ಲೆಯಲ್ಲಿ ರೈತರ ಬೆಳೆಗಳ ಮಾರಾಟಕ್ಕೆ ಅನುಕೂಲವಾಗುವಂತೆ ಖರೀದಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ್‌ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯ ವ್ಯಾಕ್ರಿನ್‌ಡಿಪೋ ಪರಿಸರದಲ್ಲಿ ಹೆರಿಟೇಜ್‌ ಪಾರ್ಕ್‌ ಕಾಮಗಾರಿಯ ಅನುಷ್ಠಾನದ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ಪೌರಕಾರ್ಮಿಕರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ/ ಪಂಗಡದ ಹಾಗೂ ಹಿಂದುಳಿದ ವರ್ಗದ ಫಲಾನುಭವಿಗಳಿಗೆ ಮನೆಗಳನ್ನು ನಿರ್ಮಿಸುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ ಸೆಳೆಯವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಹಲವಾರು ಮೊಕದ್ದಮೆಗಳನ್ನು ಎದುರಿಸುತ್ತಿದ್ದ ಅಧೀಕ್ಷಕ ಇಂಜಿನಿಯರ್‌ ಅವರಿಗೆ ಮುಖ್ಯ ಇಂಜಿನಿಯರ್‌ ಹುದ್ದೆಗೆ ಅಕ್ರಮವಾಗಿ ಪದೋನ್ನತಿ ನೀಡಲು ಶಾಮೀಲಾಗಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಎಂ. ದಾಸನಪುರ ಮತ್ತು ಎಂ.ಬಿ. ಕಾವಲುಗಳಿಗೆ ಮಂಜೂರಾಗಿರುವ ವಿದ್ಯುತ್‌ ಉಪಕೇಂದಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಟಿ. ರಘುಮೂರ್ತಿ ಅವರು - ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವೇದಾವತಿ ನದಿ ಪಾತ್ರದ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲು ಕಮಕ್ಕೆಗೊಳ್ಳುವ ಬಗ್ಗೆ ಮಾನ್ಯ ಜಲಸ೦ಪನ್ಮೂಲ ಸಜಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಸಿ ಕಾರ್ಯದರ್ಶಿ(ಪ್ರ) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 11ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಐದನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಐದನೇ ಪಟ್ಟಿ 2. ಶಾಸನ ರಚನೆ ವಿಧೇಯಕವನ್ನು ಮಂಡಿಸುವುದು ಶ್ರೀ ಜೆಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣಿ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ೬ 2/ .. ಡಿ 3. ಭಾರತ ಸಂವಿಧಾನದ ಕುರಿತು ವಿಶೇಷ ಚರ್ಚೆ (ಆರನೇ ದಿನ) 4. ವಿತೀಯ ಕಾರ್ಯಕಲಾಪಗಳು [#28 ಪ್ರ 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ ಈ ಕೆಳಕಂಡ ಅನುದಾನ ಬೇಡಿಕೆಗಳ ಮಂಡನೆ ಹಾಗೂ ಜರ್ಜೆ: £ಡಕಸಂಖ್ಯೆ ಹಗಗ ಗರಂ ಾಾ ™ ಕೃಷ ಪ್ತ ತಾತಾಕ್‌ 02 ಶುಸಂಗೋ ಮತ್ತು ಮೀನುಗಾರಿಕ [0 ತಾ [17] ಸಿಬ್ಬಂದಿ ಹತ್ತ ಆಡ್‌ತ ಸಧಾಕಣೆ ಇಲಾಖೆ 5 ಪಾರಾ ಮತ್ತ ಕ್‌ ತಾರ್ಪಾಾರ್ಪರ್ಪತಾಸಸಕ್ತ 07 ಗ್ರಾನಾಣ ಅಭಿವೃದ್ಧ ಮತ್ತು ಪಂಚಾಯಿ ರಾಜ್‌ ಗ್‌ ತ್ಕಾ ನಾವಶಾಸ್ತ್ರ ಮತ್ತಾ ಶಶ IF ಕ್‌ ಹ ಲ್‌ 7 ಸವನಾನರ್ಮಾಾ I ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 2 ವಾರ್ತಾ ಪ್ರವಾಸೊ £ದೈಮ ಹತ್ತು ಯುವಜನ ಸೌವೆಗಳು W 7 ಆಹಾರ ಮತ್ತು ನಾಗರೇಕ`ಸರಬರಾಜು 14 ಕಂದಾಯ ರಾಕ್‌ 16 ವಸತಿ 17 ಶಿಕ್ಷಣ 7 ನಾಣನ್ಯ ಪ್ರಸ್ಥ 7 ಸಗಕಾಭವ್ಯದ್ಧ 20 ಆಕೂೋಪು ೀಗಿ / 2) 3 21 ಜಲಸಂಪನ್ಮೂಲ ಹಾ. _|ತರೋಗ್ಯ ಮತ್ತ ಕಡಾ ಕಲ್ಯಾಣ 7 ಷಾ ಮತ್ತೆ ಕತಾ ಅನಷ್ಯದ್ಧ 24 ಇಂಧನೆ 25 ನ್ನಡ ಮತ್ತು ಸಂಸ್ಕತಿ 28 ಯೋಜನೆ ಸಾಂಪ್ಯ , ವಿಜ್ಞಾನ ಮತ್ತು ತಂತ್ರಜ್ಞಾನ 27 ಕಾನೊನು 18೯ [ಸರಸರ ವ್ಯವಹಾರಗಳ ವಸ್ತ್‌ ಕ 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌. ಹಾಲಪ್ಪ ಹರತಾಳ್‌, ಕೆಜಿ. ಬೋಪಯ್ಯ, ಆರಗ ಜ್ಞಾನೇಂದ್ರ. ದಿನಕರ್‌ ಕೇಶವ್‌ ಶೆಟ್ಟಿ ಹಾಗೂ ಇತರರು - ಕರ್ನಾಟಕ ಭೂ ಕಂದಾಯ ಅಧಿನಿಯಮ 192ಎ ಅನ್ನು ಗ್ರಾಮೀಣ ಪ್ರದೇಶಗಳಿಗೂ ಅನ್ನಯಿಸಿರುವುದರಿಂದ ಬಗರ್‌ ಹುಕುಂ ಜಾಗ ಮಂಜೂರಾತಿಗೆ ಅಡಚಣೆಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ನಿಸರ್ಗ ನಾರಾಯಣ ಸ್ವಾಮಿ ಎಲ್‌.ಎನ್‌, ನಾಗನಗೌಡ ಕಂದಕೂರ ಹಾಗೂ ಕೆ.ಎಸ್‌. ಲಿಂಗೇಶ್‌ ಇವರುಗಳು - ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಉಂಟಾಗಿರುವ ಶುದ್ಧ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ( 6. ಗಮನ ಸೆಳೆಯುವ ಸೂಚನೆಗಳು ) ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಅರಗ ಜ್ಞಾನೇಂದ್ರ ನೆಹರು ಚ. ಓಲೇಕಾರ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಎ.ಟಿ. ರಾಮಸ್ಥಾಮಿ ಹಾಗೂ ಇತರರು - 201ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್‌ಗಳ ನೇಮಕಾತಿಯಲ್ಲಿ ಆದ ವಿಳಂಬ, ಕರ್ನಾಟಕ ಆಡಳಿತ ಮಂಡಳಿಯ ಆದೇಶ, ಸಜಿವ ಸಂಪುಟ ಸಭೆಯ ನಿರ್ಣಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಅಡ್ಡೋಕೇಟ್‌ ಜನರಲ್‌ ಅವರು ನೀಡಿರುವ ಅಭಿಪ್ರಾಯಗಳ ದಾಖಲೆಗಳ ಅನುಸಾರ ಸದರಿ ಪ್ರಕರಣದಲ್ಲಿ ಸಂವಿಧಾನದ ಅನುಚ್ಛೇದ 323(2)ರ ಉಲ್ಲಂಘನೆಯಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 7 2) 3) 4) 5) 6) 7 ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಮಹಾತ್ಮಾ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಿರ್ವಹಿಸಿದ ಕಾಮಗಾರಿಗಳಿಗೆ ಹಣ ಪಾವತಿ ಮಾಡಲು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸುವುದಕ್ಕೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯವು ನೀಡಿರುವ ತಡೆಯಾಜ್ಞೆಯಿಂದ ಉಂಟಾಗಿರುವ ಸಮಸ್ಯೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ ಅವರು - ಪಿರಿಯಾಪಟ್ಟಣ ಮತಕ್ಷೇತ್ರದ ಕೆರೆ ತುಂಬಿಸುವ ಮುಳಸೋಗೆ ಯೋಜನೆಯ ಕಾಮಗಾರಿಯ ಅನುಷ್ಠಾನದ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಅವರು - ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಳ ಮಾಡಿರುವುದರಿಂದ ಏತ ನೀರಾವರಿ ಯೋಜನೆಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಹಾಗೂ ಪುನರ್‌ವಸತಿ ನಿರ್ಮಾಣ ಕಾರ್ಯವನ್ನು ತ್ಹರಿತಗತಿಯಲ್ಲಿ ಕೈಗೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ದಾಮಿ ಅವರು - ಹಾಸನ ಜಿಲ್ಲೆ ಆಲೂರು ತಾಲ್ಲೂಕಿನಲ್ಲಿ ಆರಕ್ಷಕ ಠಾಣೆಯನ್ನು ತೆರೆಯುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಹೊಸದುರ್ಗ ತಾಲ್ಲೂಕು ಶ್ರೀರಾಂಪುರ ಹೋಬಳಿ ಕೇಂದ್ರಕ್ಕೆ ಪ್ರಥಮ ದರ್ಜೆ ಕಾಲೇಜನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ) ಗಮನ ಸೆಳೆಯುವುದು. Bf 8) 9) 10) 1) 12) 13) 16) 5 ಶ್ರೀ ಎನ್‌.ಹೆಚ್‌. ಶಿವಶಂಕರರೆಡ್ಡಿ ಅವರು - ಕೆಸಿ. ವ್ಯಾಲಿ ಯೋಜನೆಯಡಿಯಲ್ಲಿ ಗೌರಿಬಿದನೂರು ತಾಲ್ಲೂಕಿನಲ್ಲಿ ಆರ್‌.ಸಿ.ಸಿ. ಪೈಪ್‌ ಅಳವಡಿಸುವ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಜಿವರ ಗಮನ ಸೆಳೆಯುವುದು. ಶ್ರೀ ಹೆಚ್‌. ಹಾಲಪ್ಪ ಹರಶಾಳ್‌ ಅವರು - ಶಿವಮೊಗ್ಗ ಜಿಲ್ಲೆಯಲ್ಲಿ ರೈತರ ಬೆಳೆಗಳ ಮಾರಾಟಕ್ಕೆ ಅನುಕೂಲವಾಗುವಂತೆ ಖರೀದಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ್‌ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯ ವ್ಯಾಕ್ಸಿನ್‌ಡಿಪೋ ಪರಿಸರದಲ್ಲಿ ಹೆರಿಟೇಜ್‌ ಪಾರ್ಕ್‌ ಕಾಮಗಾರಿಯ ಅನುಷ್ಠಾನದ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ಶೋಟಗಾರಿಕೆ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ಪೌರಕಾರ್ಮಿಕರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ/ ಪಂಗಡದ ಹಾಗೂ ಹಿಂದುಳಿದ ವರ್ಗದ ಫಲಾನುಭವಿಗಳಿಗೆ ಮನೆಗಳನ್ನು ನಿರ್ಮಿಸುವ ಬಗ್ಗೆ ಮಾನ್ಯ ವಸತಿ ಸಜಿವರ ಗಮನ ಸೆಳೆಯವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಹಲವಾರು ಮೊಕದ್ದಮೆಗಳನ್ನು ಎದುರಿಸುತ್ತಿದ್ದ ಅಧೀಕ್ಷಕ ಇಂಜಿನಿಯರ್‌ ಅವರಿಗೆ ಮುಖ್ಯ ಇಂಜಿನಿಯರ್‌ ಹುದ್ದೆಗೆ ಅಕ್ರಮವಾಗಿ ಪದೋನ್ನತಿ ನೀಡಲು ಶಾಮೀಲಾಗಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಎಂ. ದಾಸನಪುರ ಮತ್ತು ಎಂ.ಬಿ. ಕಾವಲುಗಳಿಗೆ ಮಂಜೂರಾಗಿರುವ ವಿದ್ಯುತ್‌ ಉಪಕೇಂದ್ರಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಟಿ, ರಘುಮೂರ್ತಿ ಅವರು - ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವೇದಾವತಿ ನದಿ ಪಾತ್ರದ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲು ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಎ6/.. 15) 16) 17) 18) 19) 20) 21) ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಸೊರಬ ತಾಲ್ಲೂಕಿನಲ್ಲಿ ಬಗರ್‌ ಹುಕುಂನಲ್ಲಿ ಅವ್ಯವಹಾರದ ಆರೋಪ ಎದುರಿಸುತ್ತಿರುವ ಅಧಿಕಾರಿಗಳೇ ಕರ್ತವ್ಯದಲ್ಲಿ ಮುಂದುವರೆದಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ರಾಜ್ಯದಲ್ಲಿನ ಮ್ಯಾಕ್ಸಿಕ್ಯಾಬ್‌ಗಳ ಆಸನಗಳ ಸಂಖ್ಯೆಗಳನ್ನು ಹೆಚ್ಚಿಸಿ ತೆರಿಗೆಯನ್ನು ವಿಧಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಸಾರಿಗೆ) ಗಮನ ಸೆಳೆಯುವುದು. ಶೀ ಡಿಸಿ ತಮ್ಮಣ್ಣ ಅವರು - ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿಯಿಂದ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕು ಕೆಸ್ತೂರು ಗ್ರಾಮಕ್ಕೆ ಸ್ಥಳಾಂತರಿಸಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ) ಗಮನ ಸೆಳೆಯುವುದು. ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಶತಮಾನೋತ್ಸವದ ಅಂಗವಾಗಿ “ಶತಮಾನೋತ್ಸವ ಭವನ” ನಿರ್ಮಾಣ ಮಾಡಲು ಸಹಾಯಧನ ನೀಡುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣಸ್ಥಾಮಿ ಕೆ.ಎಂ. ಅವರು - ಕೃಷಿ ಇಲಾಖೆಯಲ್ಲಿ ನೌಕರರ ಕೊರತೆಯಿಂದ ರೈತರಿಗೆ ಸಮರ್ಪಕ ಮಾಹಿತಿ ನೀಡಲು ಉಂಟಾಗಿರುವ ತೊಂದರೆಗಳ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಉಡುಪಿಯಲ್ಲಿರುವ ಸರ್ಕಾರಿ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲ ಮೆಮೋರಿಯಲ್‌ ಆಸ್ಪತ್ರೆಯ ಕಾಮಗಾರಿಯ ವಿಳಂಬದಿಂದಾಗಿ ರೋಗಿಗಳು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ್‌ ಅವರು - ಅಫಜಲಪೂರ ಮತಕ್ಷೇತ್ರದ ಮಾಶ್ಯಾಳ ಹಾಗೂ ಹೇರೂರ ಗ್ರಾಮಗಳಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿನ ಅವ್ಯವಹಾರ ಹಾಗೂ ಇತರ ಅನೇಕ ಯೋಜನೆಗಳು ಸ್ಥಗಿತಗೊಂಡಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. 7) .. 22) ಶ್ರೀ ಉಮಾನಾಥ್‌ ಎ. ಕೋಟ್ಯಾನ್‌ ಅವರು - ಮೂಡಬಿದರೆ ನಗರವನ್ನು ಪಾರಂಪರಿಕ ನಗರವನ್ನಾಗಿ ಅಭಿವೃದ್ಧಿಪಡಿಸುವ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. 23) ಶ್ರೀ ಎ.ಟಿ. ರಾಮಸ್ವಾಮಿ ಅವರು - ಹಾಸನ ಜಿಲ್ಲೆ ಅರಕೂಲಗೂಡು ವಿಧಾನಸಭಾ ಕ್ಷೇತ್ರದಲ್ಲಿನ ರಸ್ತೆ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 24) ಶ್ರೀಮತಿ ರೂಪಕಲಾ ಎಂ. ಅಪರು - ಕೋಲಾರ ಚಿನ್ನದ ಗಣಿಯಲ್ಲಿ ದುಡಿದಿದ್ದ ಶ್ರಮಜೀವಿಗಳ ಕುಟುಂಬದ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ಕಲ್ಪಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರ ಗಮನ ಸೆಳೆಯುವುದು. 25) ಶ್ರೀ ಭೀಮಾನಾಯ್ಕ ಎಲ್‌.ಬಿ.ಪಿ. ಅವರು - ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನವನ್ನು ಬಳಸಿಕೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು Rttp://Kia.kar.nic.in/assembly/lob/tob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 12ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : . ಆರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು. : ಆರನೇ ಪಟ್ಟಿ 2. ಶಾಸನ ರಚನೆ ಎಧೇಯಕವನ್ನು ಮಂಡಿಸುವುದು ಶ್ರೀ ಜೆ.ಸಿ. ಮಾಧುಸ್ಟಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. .. 2/ .. 3. ಭಾರತ ಸಂವಿಧಾನದ ಕುರಿತು ವಿಶೇಷ ಚರ್ಚೆ (ಆರನೇ ದಿನ) 4. ವಿತ್ತೀಯ ಕಾರ್ಯಕಲಾಪಗಳು 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ ಈ ಕೆಳಕಂಡ ಅನುದಾನ ಬೇಡಿಕೆಗಳ ಮಂಡನೆ ಹಾಗೂ ಚರ್ಚೆ: ಬೇಡಿಕ ಸಂಖ್ಯೆ ಬೇಡಿಕೆಯ ಹೆಸರು | 01 ಕೃಷಿ ಮತ್ತು ತೋಟಗಾರಿಕ 02 ಪಶುಸಂಗೋಪನೆ ಮತ್ತು ಮೀನುಗಾರಿಕೆ 03 [ಆರ್ಥಿಕ 04 ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ 05 ಒಳಾಡಳಿತ ಮತ್ತು ಸಾರಿಗ 06 ಮೂಲಭೂತ ಸೌಕರ್ಯ ಅಭಿವೃದ್ಧಿ 07 ಗ್ರಾಮೀಣ ಅಭಿವೃದ್ಧ ಮತ್ತು ಪಂಚಾಯತಿ ರಾಜ್‌ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ 09 ಸಹಕಾರ 10 ಸಾ ಕಲ್ಯಾಣ ಗ [ಮೆಹಿಳಾ ಮತ್ತು ಮಕ್ಕಳ ಅಭಿವೃದ್ಧಿ 12 ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು 13 ಆಹಾರ ಮತ್ತು ನಾಗರೀಕ ಸರಬರಾಜು ಜ್‌? ಕಂದಾಂಹ 15 ಮಾಹಿತಿ ತಂತ್ರಜ್ಞಾನ 16 ವಸತಿ 17 ಶಿಕಣಿ 18 `ವಾಣಿಪ್ಯ ಮತ್ತು ಕೈಗಾರಿಕ 19 ನಗರಾಭಿವೃದ್ಧಿ 20 ಲೋಕೋಪಯೋಗಿ ಎ. 3/ .. 2) 21 ಜಲಸಂಪನ್ಮೂಲ 22 ಆರೋಗ್ಯ ಮತ್ತು ಕುಟುಂಬ ಕಲ್ಯಾಣ 23 [ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ 24 ಇಂಧನ 25 ಕನ್ನಡ ಮತ್ತು ಸಂಸ್ಕೃತಿ | 26 ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ | 27 ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನ 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌. ಹಾಲಪ್ಪ ಹರತಾಳ್‌, ಕೆ.ಜಿ. ಬೋಪಯ್ಯ, ಆರಗ ಜ್ಞಾನೇಂದ್ರ, ದಿನಕರ್‌ ಕೇಶವ್‌ ಶೆಟ್ಟಿ ಹಾಗೂ ಇತರರು - ಕರ್ನಾಟಕ ಭೂ ಕಂದಾಯ ಅಧಿನಿಯಮ 192ಎ ಅನ್ನು ಗ್ರಾಮೀಣ ಪ್ರದೇಶಗಳಿಗೂ ಅನ್ವಯಿಸಿರುವುದರಿಂದ ಬಗರ್‌ ಹುಕುಂ ಜಾಗ ಮಂಜೂರಾತಿಗೆ ಅಡಚಣೆಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ನಿಸರ್ಗ ನಾರಾಯಣ ಸ್ಟಾಮಿ ಎಲ್‌.ಎನ್‌, ನಾಗನಗೌಡ ಕಂದಕೂರ ಹಾಗೂ ಕೆ.ಎಸ್‌. ಲಿಂಗೇಶ್‌ ಇವರುಗಳು - ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಉಂಟಾಗಿರುವ ಶುದ್ಧ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 6. ಗಮನ ಸೆಳೆಯುವ ಸೂಚನೆಗಳು ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಅರಗ ಜ್ಞಾನೇಂದ್ರ ನೆಹರು ಚ. ಓಲೇಕಾರ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಎ.ಟಿ. ರಾಮಸ್ವಾಮಿ ಹಾಗೂ ಇತರರು - 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್‌ಗಳ ನೇಮಕಾತಿಯಲ್ಲಿ ಆದ ವಿಳಂಬ, ಕರ್ನಾಟಕ ಆಡಳಿತ ಮಂಡಳಿಯ ಆದೇಶ, ಸಚಿವ ಸಂಪುಟ ಸಭೆಯ ನಿರ್ಣಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಅಡ್ವೋಕೇಟ್‌ ಜನರಲ್‌ ಅವರು ನೀಡಿರುವ ಅಭಿಪ್ರಾಯಗಳ ದಾಖಲೆಗಳ ಅನುಸಾರ ಸದರಿ ಪ್ರಕರಣದಲ್ಲಿ ಸಂವಿಧಾನದ ಅನುಚ್ಛೇದ 323(2)ರ ಉಲ್ಲಂಘನೆಯಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಡೆ. 2) 3) 4) ೨) 6) 7) ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಮಹಾತ್ಮಾ ಗಾಂಧೀ ರಾಷ್ಟೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಿರ್ವಹಿಸಿದ ಕಾಮಗಾರಿಗಳಿಗೆ ಹಣ ಪಾವತಿ ಮಾಡಲು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸುವುದಕ್ಕೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯವು ನೀಡಿರುವ ತಡೆಯಾಜ್ಞೆಯಿಂದ ಉಂಟಾಗಿರುವ ಸಮಸ್ಯೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಕೆ ಮಹದೇವ ಅವರು - ಪಿರಿಯಾಪಟ್ಟಣ ಮತಕ್ಷೇತ್ರದ ಕೆರೆ ತುಂಬಿಸುವ ಮುಳಸೋಗೆ ಯೋಜನೆಯ ಕಾಮಗಾರಿಯ ಅನುಷ್ಠಾನದ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಅವರು - ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಳ ಮಾಡಿರುವುದರಿಂದ ಏತ ನೀರಾವರಿ ಯೋಜನೆಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಹಾಗೂ ಪುನರ್‌ವಸತಿ ನಿರ್ಮಾಣ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ಜಿಲ್ಲೆ ಆಲೂರು ತಾಲ್ಲೂಕಿನಲ್ಲಿ ಆರಕ್ಷಕ ಠಾಣೆಯನ್ನು ತೆರೆಯುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಹೊಸದುರ್ಗ ತಾಲ್ಲೂಕು ಶ್ರೀರಾಂಪುರ ಹೋಬಳಿ ಕೇಂದ್ರಕ್ಕೆ ಪ್ರಥಮ ದರ್ಜೆ ಕಾಲೇಜನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ) ಗಮನ ಸೆಳೆಯುವುದು. 1 5/.. -15:- 8) ಶ್ರೀ ಎನ್‌.ಹೆಚ್‌. ಶಿವಶಂಕರರೆಡ್ಡಿ ಅವರು - ಕೆಸಿ. ವ್ಯಾಲಿ ಯೋಜನೆಯಡಿಯಲ್ಲಿ ಗೌರಿಬಿದನೂರು ತಾಲ್ಲೂಕಿನಲ್ಲಿ ಆರ್‌.ಸಿ.ಸಿ. ಪೈಪ್‌ ಅಳವಡಿಸುವ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. 9) ಶ್ರೀ ಹೆಚ್‌. ಹಾಲಪ್ಪ ಹರತಾಳ್‌ ಅವರು - ಶಿವಮೊಗ್ಗ ಜಿಲ್ಲೆಯಲ್ಲಿ ರೈತರ ಬೆಳೆಗಳ ಮಾರಾಟಕ್ಕೆ ಅನುಕೂಲವಾಗುವಂತೆ ಖರೀದಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಮಾನ್ಯ ಸಹಕಾರ ಸಜಿವರ ಗಮನ ಸೆಳೆಯುವುದು. 10) ಶ್ರೀ ಅಭಯ ಪಾಟೀಲ್‌ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯ ವ್ಯಾಕ್ಸಿನ್‌ಡಿಪೋ ಪರಿಸರದಲ್ಲಿ ಹೆರಿಟೇಜ್‌ ಪಾರ್ಕ್‌ ಕಾಮಗಾರಿಯ ಅನುಷ್ಠಾನದ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಸಚಿವರ ಗಮನ ಸೆಳೆಯುವುದು. 11) ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆ ಸೋಮನಹಳ್ಳಿ ಕಾವಲಿನ ತೋಟಗಾರಿಕಾ ಕ್ಷೇತ್ರ ಹಾಗೂ ವಿಜಯಪುರ ಜಿಲ್ಲೆಯ ಸಿಂಧಗಿ ತಾಲ್ಲೂಕಿನ ಅಲಮೇಲದ ತೋಟಗಾರಿಕಾ ಕ್ಷೇತ್ರಗಳಲ್ಲಿ ತೋಟಗಾರಿಕಾ ಮಹಾವಿದ್ಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯವುದು. 12) ಶ್ರೀ ವೆಂಕಟರಾವ್‌ ನಾಡಗೌಡ ಅವರು - ಹಲವಾರು ಮೊಕದ್ದಮೆಗಳನ್ನು ಎದುರಿಸುತ್ತಿದ್ದ ಅಧೀಕ್ಷಕ ಇಂಜಿನಿಯರ್‌ ಅವರಿಗೆ ಮುಖ್ಯ ಇಂಜಿನಿಯರ್‌ ಹುದ್ದೆಗೆ ಅಕ್ರಮವಾಗಿ ಪದೋತ್ನತಿ ನೀಡಲು ಶಾಮೀಲಾಗಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮಕ್ಕೆಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 13) ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಎಂ. ದಾಸನಪುರ ಮತ್ತು ಎಂ.ಬಿ. ಕಾವಲುಗಳಿಗೆ ಮಂಜೂರಾಗಿರುವ ವಿದ್ಯುತ್‌ ಉಪಕೇ೦ದ್ರಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 14) ಶ್ರೀ ಟಿ. ರಘುಮೂರ್ತಿ ಅವರು - ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವೇದಾವತಿ ನದಿ ಪಾತ್ರದ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲು ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಜಲಸ೦ಪನ್ಮೂಲ ಸಚಿವರ ಗಮನ ಸೆಳೆಯುವುದು. .೮/ .. 15) 16) 17) 18) 19) 20) 21) ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಸೊರಬ ತಾಲ್ಲೂಕಿನಲ್ಲಿ ಬಗರ್‌ ಹುಕುಂನಲ್ಲಿ ಅವ್ಯವಹಾರದ ಆರೋಪ ಎದುರಿಸುತ್ತಿರುವ ಅಧಿಕಾರಿಗಳೇ ಕರ್ತವ್ಯದಲ್ಲಿ ಮುಂದುವರೆದಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ರಾಜ್ಯದಲ್ಲಿನ ಮ್ಯಾಕ್ಷಿಕ್ಯಾಬ್‌ಗಳ ಆಸನಗಳ ಸಂಖ್ಯೆಗಳನ್ನು ಹೆಚ್ಚಿಸಿ ತೆರಿಗೆಯನ್ನು ವಿಧಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಸಾರಿಗೆ) ಗಮನ ಸೆಳೆಯುವುದು. ಶ್ರೀ ಡಿಸಿ ತಮ್ಮಣ್ಣ ಅವರು - ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿಯಿಂದ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕು ಕೆಸ್ತೂರು ಗ್ರಾಮಕ್ಕೆ ಸ್ಥಳಾಂತರಿಸಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ) ಗಮನ ಸೆಳೆಯುವುದು. ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಶತಮಾನೋತ್ಸವದ ಅಂಗವಾಗಿ “ಶತಮಾನೋತ್ಸವ ಭವನ” ನಿರ್ಮಾಣ ಮಾಡಲು ಸಹಾಯಧನ ನೀಡುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣಸ್ವಾಮಿ ಕೆ.ಎಂ. ಅವರು - ಕೃಷಿ ಇಲಾಖೆಯಲ್ಲಿ ನೌಕರರ ಕೊರತೆಯಿಂದ ರೈತರಿಗೆ ಸಮರ್ಪಕ ಮಾಹಿತಿ ನೀಡಲು ಉಂಟಾಗಿರುವ ತೊಂದರೆಗಳ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಉಡುಪಿಯಲ್ಲಿರುವ ಸರ್ಕಾರಿ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲ ಮೆಮೋರಿಯಲ್‌ ಆಸ್ಪತ್ರೆಯ ಕಾಮಗಾರಿಯ ವಿಳಂಬದಿಂದಾಗಿ ರೋಗಿಗಳು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ್‌ ಅವರು - ಅಫಜಲಪೂರ ಮತಕ್ಷೇತ್ರದ ಮಾಶ್ಕಾಳ ಹಾಗೂ ಹೇರೂರ ಗ್ರಾಮಗಳಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿನ ಅವ್ಯವಹಾರ ಹಾಗೂ ಇತರ ಅನೇಕ ಯೋಜನೆಗಳು ಸ್ಥಗಿತಗೊಂಡಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ೬. 7/ .. 22) 23) 24) 25) ಶ್ರೀ ಮುನಿಯಪ್ಪ ವಿ. ಅವರು - “ವಸತಿ ಯೋಜನೆ” ಕುರಿತು ದಿನಾಂಕ: 09.03.2020 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 43(759)ಕ್ಕೆ ಒದಗಿಸಿರುವ ಶ್ರೀ ಉಮಾನಾಥ್‌ ಎ. ಕೋಟ್ಯಾನ್‌ ಅವರು - ಮೂಡಬಿದರೆ ನಗರವನ್ನು ಪಾರಂಪರಿಕ ನಗರವನ್ನಾಗಿ ಅಭಿವೃದ್ಧಿಪಡಿಸುವ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಎರು ಶ್ರೀ ಎ.ಟಿ. ರಾಮಸ್ವಾಮಿ ಅವರು - ಹಾಸನ ಜಿಲ್ಲೆ ಅರಕೂಲಗೂಡು ಎಧಾನಸಭಾ ಕ್ಷೇತ್ರದಲ್ಲಿನ ರಸ್ತೆ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀಮತಿ ರೂಪಕಲಾ ಎಂ. ಅವರು - ಕೋಲಾರ ಚಿನ್ನದ ಗಣಿಯಲ್ಲಿ ದುಡಿದಿದ್ದ ಶ್ರಮಜೀವಿಗಳ ಕುಟುಂಬದ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ಕಲ್ಪಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರ ಗಮನ ಸೆಳೆಯುವುದು. ಶ್ರೀ ಭೀಮಾನಾಯ್ಕ ಎಲ್‌.ಬಿ.ಪಿ. ಅವರು - ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನವನ್ನು ಬಳಸಿಕೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 7. ಅರ್ಧ ಗಂಟೆ ಕಾಲಾವಧಿ ಚರ್ಚೆ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಎಂ.ಕೆ.ವಿಶಾಲಾಕ್ಸಿ ಕಾರ್ಯದರ್ಶಿಪು 1) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟ ಶುಕ್ರವಾರ, ದಿನಾಂಕ 13ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 10.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಏಳನೇ ಪಟ್ಟಿ ಆ) ವರ್ಗಾವಣೆಗೊಂಡ ಪ್ರಶ್ನೆಗಳು:- 1) ದಿನಾಂಕ: 09.03.2020ರ 3ನೇ : ಮಾನ್ಯ ಬೃಹತ್‌ ಮತ್ತು ಪಟ್ಟಿಯಿಂದ ವರ್ಗಾವಣೆಗೊಂಡ ಮಧ್ಯಮ ಕೈಗಾರಿಕಾ ಶ್ರೀ ನಿಸರ್ಗ ನಾರಾಯಣಸ್ವಾಮಿ ಸಚಿವರು ಎಲ್‌.ಎನ್‌. ಇವರ ಪ್ರಶ್ನೆ ಸಂಖ್ಯೆ: 32752) 2) ದಿನಾಂಕ: 09.03.2020ರ 3ನೇ : ಮಾನ್ಯ ಪೌರಾಡಳಿತ ಪಟ್ಟಿಯಿಂದ ವರ್ಗಾವಣೆಗೊಂಡ ಹಾಗೂ ತೋಟಗಾರಿಕೆ ಶ್ರೀ ಸುರೇಶ್‌ ಡಿ.ಎಸ್‌. ಇವರ ಮತ್ತು ರೇಷ್ಮೆ ಸಚಿವರು ಪ್ರಶ್ನೆ ಸಂಖ್ಯೆ: 37(90) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಏಳನೇ ಪಟ್ಟಿ 2. ವರದಿಗಳನ್ನೊಪ್ಪಿಸುವುದು ಶ್ರೀ ಆರಗ ಜ್ಞಾನೇಂದ್ರ (ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿ) ಅವರು 2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿಯ 31ನೇ ವರದಿಯನ್ನೊಪ್ಪಿಸುವುದು. “2. 2) ಶ್ರೀ ಕರುಣಾಕರ ರೆಡ್ಡಿ ಜಿ. (ಸದಸ್ಯರು, ಅಧೀನ ಶಾಸನ ರಚನಾ ಸಮಿತಿ) ಅವರು 2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ 48ನೇ ವರದಿಯನ್ನೊಪ್ಪಿಸುವುದು. 3. ಭಾರತ ಸಂವಿಧಾನದ ಕುರಿತು ಮುಂದುವರೆದ ವಿಶೇಷ ಚರ್ಚೆ 4. ವಿತ್ತೀಯ ಕಾರ್ಯಕಲಾಪಗಳು 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಚರ್ಚೆ: 5, ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌. ಹಾಲಪ್ಪ, ಸಿದ್ದು ಸವದಿ, ಸುಭಾಷ್‌ ಗುತ್ತೇದಾರ್‌ ಹಾಗೂ ಕಳಕಪ್ಪ ಜಿ. ಬಂಡಿ ಇವರುಗಳು - ನಗರ ಪ್ರದೇಶಗಳಲ್ಲಿ ಸಕ್ಷಮ ಪ್ರಾಧಿಕಾರದ ಅನುಮೋದನೆಯಾಗದೇ ಇರುವ ನಿವೇಶನಗಳ ಖಾತಾ ದಾಖಲು/ವರ್ಗಾವಣೆಯನ್ನು ಸ್ಥಗಿತಗೊಳಿಸಿರುವುದರಿ೦ದ ಸಾರ್ವಜನಿಕರಿಗೆ ಉಂಟಾಗಿರುವ ತೊ೦ದರೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 6. ಗಮನ ಸೆಳೆಯುವ ಸೂಚನೆಗಳು 1) ಶ್ರೀ ಎ.ಟಿ. ರಾಮಸ್ವಾಮಿ ಅವರು - ಹಾಸನ ಜಿಲ್ಲೆ ಅರಕೂಲಗೂಡು ವಿಧಾನಸಭಾ ಕ್ಷೇತ್ರದಲ್ಲಿನ ರಸ್ತೆ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಎ 3/ .. 2) 3) 4) 5) 6) 7) 8) 9) ಡಾ। ಭರತ್‌ ಶೆಟ್ಟಿ ವೈ. ಅವರು - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತೃಪೂರ್ಣ ಯೋಜನೆಯಡಿಯಲ್ಲಿ ವಿತರಿಸಲಾಗುವ ಪೌಷ್ಟಿಕ ಆಹಾರವನ್ನು ಫಲಾನುಭವಿಗಳ ಮನೆಗೆ ನೇರವಾಗಿ ವಿತರಿಸಲು ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಅಣಬೆ ಬೇಸಾಯಗಾರರಿಗೆ ಎದ್ಯುತ್‌ ಸಹಾಯಧನ ಸೇರಿದಂತೆ ಇತರೆ ಉತ್ತೇಜನಗಳನ್ನು ನೀಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಪಿ.ಯು.ಸಿ. ಅಂಕಪಟ್ಟಗಳ ಆಧಾರದ ಮೇಲೆ ಭರ್ತಿ ಮಾಡುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸುನಿಲ್‌ ಬಿಳಿಯಾ ನಾಯ್ಕ ಅವರು - ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲ್ಲೂಕಗಳ ಜನವಸತಿ ಪ್ರದೇಶವನ್ನು ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಒಳಪಡಿಸಿರುವುದರಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಗಮನ ಸೆಳೆಯುವುದು. ಶ್ರೀ ವಿ. ಮುನಿಯಪ್ಪ ಅವರು - ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ತಾಲ್ಲೂಕು ಎ೦ದು ಘೋಷಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟ ಡಿ. ಶೇಖರ್‌ ಅವರು - ಹೊಸದುರ್ಗ ನಗರಕ್ಕೆ ಶಾಶ್ವತವಾಗಿ ನೀರು Rus ಸರಬರಾಜು ಮಾಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ಕ್ಷೇತ್ರದ ಚೇಳೂರು ಹೋಬಳಿಯನ್ನು ತಾಲ್ಲೂಕು ಕೇಂದ್ರವಾಗಿ ಘೋಷಿಸಿರುವುದರಿಂದ ತಾಲ್ಲೂಕು ಮಟ್ಟದ ಕಛೇರಿಗಳನ್ನು ಸ್ಥಾಪನೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣಸ್ವಾಮಿ ಕೆ.ಎಂ. ಅವರು - ಬಂಗಾರಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಹಾಗೂ ರಸ್ತೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಎಡಿ 10) ಶ್ರೀ ಹರೀಶ್‌ ಪೂಂಜ ಅವರು - ಬೆಳ್ತಂಗಡಿ ತಾಲ್ಲೂಕಿನ ಸೌತಡ್ಕ ಗಣಪತಿ ದೇವಸ್ಥಾನದಲ್ಲಿ ಗಂಟೆಗಳನ್ನು ಮಾರುವುದಕ್ಕೆ ಅನುಮತಿ ನೀಡಿರುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla. kar.nic.in/assemblyflobflob. htm ಅ) ಆ) ಆ) 1) 2) 3) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 16ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ವರ್ಗಾವಣೆಗೊಂಡ ಪ್ರಶ್ನೆಗಳು:- ದಿನಾಂಕ: 10.03.2020ರ 4ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ರಾಮಲಿಂಗಾ ರೆಡ್ಡಿ ಇವರ ಪ್ರಶ್ನೆ ಸಂಖ್ಯೆ: 666 ದಿನಾಂಕ: 12.03.2020ರ 6ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಇವರ ಪ್ರಶ್ನೆ ಸಂಖ್ಯೆ; 675 ದಿನಾಂಕ: 12.03.2020ರ 6ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ದೇವಾನಂದ್‌ ಘೂಲಸಿಂಗ್‌ ಚವ್ಹಾಣ್‌ ಇವರ ಪ್ರಶ್ನೆ ಸಂಖ್ಯೆ: 76 ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಎಂಟನೇ ಪಟ್ಟಿ ಮಾನ್ಯ ಕಂದಾಯ ಸಚಿವರು ಮಾನ್ಯ ಕಂದಾಯ ಸಚಿವರು ಮಾನ್ಯ ಉಪ ಮುಖ್ಯಮಂತ್ರಿಗಳು (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಎಂಟನೇ ಪಟ್ಟಿ 2. ಭಾರತ ಸಂವಿಧಾನದ ಕುರಿತು ಮುಂದುವರೆದ ವಿಶೇಷ ಚರ್ಚೆ .2/.. “2 3. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಎಸ್‌. ಸುರೇಶ್‌ ಕುಮಾರ್‌ (ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು) ಅವರು: ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ವಿತ್ತೀಯ ಕಾರ್ಯಕಲಾಪಗಳು 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಚರ್ಚೆ 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಹೆಚ್‌. ಹಾಲಪ್ಪ, ಸಿದ್ದು ಸವದಿ, ಸುಭಾಷ್‌ ಗುತ್ತೇದಾರ್‌ ಹಾಗೂ ಕಳಕಪ್ಪ ಜಿ. ಬಂಡಿ ಇವರುಗಳು - ನಗರ ಪ್ರದೇಶಗಳಲ್ಲಿ ಸಕ್ಷಮ ಪ್ರಾಧಿಕಾರದ ಅನುಮೋದನೆಯಾಗದೇ ಇರುವ ನಿವೇಶನಗಳ ಖಾತಾ ದಾಖಲು/ವರ್ಗಾವಣೆಯನ್ನು ಸ್ಥಗಿತಗೊಳಿಸಿರುವುದರಿಂದ ಸಾರ್ವಜನಿಕರಿಗೆ ಉಂಟಾಗಿರುವ ತೊಂದರೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 2) ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಟಾಮಿ, ಹೆಚ್‌.ಡಿ. ರೇವಣ್ಣ, ಕೆ. ಶ್ರೀನಿವಾಸಗೌಡ, ಕೆ.ಎಂ. ಶಿವಲಿಂಗೇಗೌಡ, ಎ.ಟಿ. ರಾಮಸ್ವಾಮಿ ಹಾಗೂ ಸಿ.ಎನ್‌. ಬಾಲಕೃಷ್ಣ ಅವರುಗಳು - ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಅಂಗೀಕಾರಗೊಂಡಿದ್ದ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಆರ್ಥಿಕ ಬಿಕ್ಕಟ್ಟಿನಿಂದಾಗಿ ಸ್ಥಗಿತಗೊಳಿಸಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಎ. ಡೆ/ .. 3) ಶ್ರೀಯುತರುಗಳಾದ ಗೂಳಿಹಟ್ಟಿ ಡಿ. ಶೇಖರ್‌, ಎಂ. ಚಂದ್ರಪ್ಪ ಕೆ. ಮಾಡಾಳ್‌ ವಿರೂಪಾಕ್ಷಪ್ಪ, ಕೆ. ರಘುಪತಿ ಭಟ್‌ ಹಾಗೂ ಬಿ.ಎಂ. ಸುಕುಮಾರ್‌ ಶೆಟ್ಟಿ ಇವರುಗಳು - ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನಲ್ಲಿ -ಕೆರೆ-ಕು೦ಟೆಗಳಲ್ಲಿನ ಮರಳು ಮಿಶ್ರಿತ ಮಣ್ಣನ್ನು ಉಪಯೋಗಿಸಲು, ಸಾಗಾಣಿಕೆ ಮಾಡಲು ಅವಕಾಶ ಕಲ್ಪಿಸುವ ಹಾಗೂ ಕೂಲಿ ಕಾರ್ಮಿಕರ ಮೇಲೆ ನಡೆಯುತ್ತಿರುವ ಪೊಲೀಸ್‌ ದೌರ್ಜನ್ಮದ ಬಗ್ಗೆ ಪಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 4) ಶ್ರೀಯುತರುಗಳಾದ ರಿಜ್ಜಾನ್‌ ಅರ್ಷದ್‌, ಯು.ಟಿ. ಅಬ್ದುಲ್‌ ಖಾದರ್‌ ಹಾಗೂ ಶ್ರೀಮತಿ ಸೌಮ್ಯ ರೆಡ್ಡಿ ಇವರುಗಳು - ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಇ.ಎಂ.ಎ. ಹಗರಣದಿಂದ ಲಕ್ಷಾಂತರ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 6. ಗಮನ ಸೆಳೆಯುವ ಸೂಚನೆಗಳು 1) ಶೀ ಎ.ಟಿ. ರಾಮಸ್ವಾಮಿ ಅವರು - ಹಾಸನ ಜಿಲ್ಲೆ ಆರಕೂಲಗೂಡು ವಿಧಾನಸಭಾ ಕ್ಷೇತ್ರದಲ್ಲಿನ ರಸ್ತ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. 2) ಡಾ। ಭರತ್‌ ಶೆಟ್ಟಿ ವೈ. ಅವರು - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತೃಪೂರ್ಣ ಯೋಜನೆಯಡಿಯಲ್ಲಿ ವಿತರಿಸಲಾಗುವ ಪೌಷ್ಟಿಕ ಆಹಾರವನ್ನು ಫಲಾನುಭವಿಗಳ ಮನೆಗೆ ನೇರವಾಗಿ ವಿತರಿಸಲು ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. 3) ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಅಣಬೆ ಬೇಸಾಯಗಾರರಿಗೆ ವಿದ್ಯುತ್‌ ಸಹಾಯಧನ ಸೇರಿದಂತೆ ಇತರೆ ಉತ್ತೇಜನಗಳನ್ನು ನೀಡುವ ಬಗ್ಗೆ ಮಾನ್ಕ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. 4) ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಪಿ.ಯು.ಸಿ. ಅಂಕಪಟ್ಟಿಗಳ ಆಧಾರದ ಮೇಲೆ ಭರ್ತಿ ಮಾಡುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 5) ಶ್ರೀ ಸುನಿಲ್‌ ಬಿಳಿಯಾ ನಾಯ್ಕ ಅವರು - ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲ್ಲೂಕಗಳ ಜನವಸತಿ ಪ್ರದೇಶವನ್ನು ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಒಳಪಡಿಸಿರುವುದರಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಗಮನ ಸೆಳೆಯುವುದು. “dt. 6) 1) 8) 9) 10) 11) 12) 13) 14) ಇಡ: ಶ್ರೀ ವಿ. ಮುನಿಯಪ್ಪ ಅವರು - ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಹೊಸದುರ್ಗ ನಗರಕ್ಕೆ ಶಾಶ್ವತವಾಗಿ ನೀರು ಸರಬರಾಜು ಮಾಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ಕ್ಷೇತ್ರದ ಚೇಳೂರು ಹೋಬಳಿಯನ್ನು ತಾಲ್ಲೂಕು ಕೇಂದ್ರವಾಗಿ ಘೋಷಿಸಿರುವುದರಿಂದ ತಾಲ್ಲೂಕು ಮಟ್ಟದ ಕಛೇರಿಗಳನ್ನು ಸ್ಥಾಪನೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣಸ್ವಾಮಿ ಕೆ.ಎಂ. ಅವರು - ಬಂಗಾರಪೇಟೆ ಮತಕ್ಷೇತ್ರದ ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಹಾಗೂ ರಸ್ತೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಹರೀಶ್‌ ಪೂಂಜ ಅವರು - ಬೆಳ್ತಂಗಡಿ ತಾಲ್ಲೂಕಿನ ಸೌತಡ್ಕ ಗಣಪತಿ ದೇವಸ್ಥಾನದಲ್ಲಿ ಗಂಟೆಗಳನ್ನು ಮಾರುವುದಕ್ಕೆ ಅನುಮತಿ ನೀಡಿರುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಶ್ರೀ ಉಮಾನಾಥ ಎ. ಕೋಟ್ಯಾನ್‌ ಅವರು - ಗುಡ್ಡಗಾಡು ಬುಡಕಟ್ಟು ಕುಡುಬಿ ಜನಾಂಗವನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಕೋಲಾರ ಜಿಲ್ಲೆ ಕೆ.ಜಿ.ಎಫ್‌. ನಗರದಲ್ಲಿನ ಸಂಭ್ರಮ್‌ ಖಾಸಗಿ ಮೆಡಿಕಲ್‌ ಕಾಲೇಜು ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ ಅವರು - ಕಾವೇರಿ ಜಲಾನಯನ ಪ್ರದೇಶದ ಹಾರಂಗಿ ಯೋಜನೆ ಅಚ್ಚುಕಟ್ಟು ಪ್ರದೇಶದ ಮೂಲಭೂತ ಸೌಕರ್ಯ ಅಭಿವೃದ್ದಿಯ ಕಾಮಗಾರಿ ಯೋಜನೆಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಸಂಜೀವ್‌ ಮಠಂದೂರು ಅವರು - ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗೇಣಿದಾರರಿಗೆ ಮಾಲೀಕತ್ವವನ್ನು ನೀಡುವ ಬಗ್ಗೆ ಮಾನ್ಯ ಕಂದಾಯ ಸಜೆವರ ಗಮನ ಸೆಳೆಯುವುದು. BT 15) 16) 17) 18) 19) 20) 21) 22) ೭ 5.2 ಶ್ರೀ ಮಸಾಲೆ ಜಯರಾಂ ಅವರು - ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿರುವ ಪೊಲೀಸ್‌ ಠಾಣೆಗಳಿಗೆ ಹೊಸ ವಾಹನಗಳನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಡಾ| ಭರತ್‌ ಶೆಟ್ಟಿ ವೈ ಅವರು - ತಾಂತ್ರಿಕ / ಪದವಿ ಕಾಲೇಜುಗಳ ಅತಿಥಿ ಶಿಕ್ಷಕರಿಗೆ ವೇತನ ನೀಡುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ («ಉನ್ಮತ ಶಿಕ್ಷಣ) ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಸಹಕಾರ ಸಂಘಗಳ ಮೂರು ಮಹಾಸಭೆಗಳಿಗೆ ಗೈರುಹಾಜರಾದ ಸದಸ್ಯರು ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕನ್ನು ಕಳೆದುಕೊಳ್ಳುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ವಿ. ಮುನಿಯಪ್ಪ ಅವರು - ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಕಾಮಗಾರಿಗಳಿಗಾಗಿ ಮಂಜೂರು ಮಾಡಿದ್ದ ಅನುದಾನವನ್ನು ತಡೆಹಿಡಿದಿರುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ತುಳು ಭಾಷೆಯನ್ನು ಭಾರತ ಸಂವಿಧಾನದ ಅನುಸೂಚಿ 8 ರಲ್ಲಿ ಸೇರಿಸಿ ಘೋಷಿಸುವ ಬಗ್ಗೆ ಮಾನ್ಯ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಡಾ. ಹೆಚ್‌.ಡಿ. ರಂಗನಾಥ್‌ ಅವರು - “ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಘಟಕ (14580”ದಿ೦ದ ಕಳಪೆ ಗುಣಮಟ್ಟದ ಆಹಾರವನ್ನು ಕುಣಿಗಲ್‌ ತಾಲ್ಲೂಕಿನ ಅಂಗನವಾಡಿ ಕೇಂದಗಳಿಗೆ ಪೂರೈಕೆ ಮಾಡುತ್ತಿರುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ್‌ ಅವರು - ಪಿರಿಯಾಪಟ್ಟಣ ಮತಕ್ಷೇತ್ರದ ಬುಡಕಟ್ಟು ಹಾಡಿ ಕಾಲೋನಿಗಳು ಹಾಗೂ ಅರಣ್ಯ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. ೮/ .. 23) 24) 25) 26) 27) 28) 29) 30) 31) ಶ್ರೀ ಹೆಚ್‌.ಕೆ ಕುಮಾರಸ್ವಾಮಿ ಅವರು - ಉಪ ನೋಂದಣಾಧಿಕಾರಿ ಕಛೇರಿಗಳಲ್ಲಿ ನೋಂದಣಿ ಕಾರ್ಯ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ವಿಜಯಪುರ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಸೂಪರ್‌ ಸ್ಪೆಷಾಲಿಟ ಆಸ್ಪತ್ರೆಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣಸ್ವಾಮಿ ಕೆ.ಎಂ. ಅವರು - ಬಂಗಾರಪೇಟೆ ಮೀಸಲು ವಿಧಾನಸಭಾ ತತ್ರದಲ್ಲಿ ಶಿಧಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳ ದುರಸ್ತಿಯ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ತಂ ಶ್ರೀ ಅಪ್ಪಚ್ಚು (ರಂಜನ್‌) ಅವರು - ಕೊಡಗಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಾರಂಗಿ ಜಲಾಶಯದಲ್ಲಿ ತುಂಬಿರುವ ಹೂಳು ತೆಗೆಯುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀಮತಿ ರೂಪಕಲಾ ಎಂ. ಅವರು - ಕೋಲಾರ ಚಿನ್ನದ ಗಣಿಯಲ್ಲಿ ಹಲವಾರು ವರ್ಷಗಳ ಕಾಲ ದುಡಿದಿರುವ ಕಾರ್ಮಿಕರ ಕುಟು೦ಬಗಳಿಗೆ ಶೌಚಾಲಯಗಳನ್ನೊಳಗೊಂಡಂತೆ ಶಾಶ್ವತ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ ಸೆಳೆಯುವುದು. ಶ್ರೀ ಅಶ್ವಿನ್‌ ಕುಮಾರ್‌ ಎಂ. ಅವರು - ಟಿ. ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿರುವ ತಲಕಾಡು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಘೋಷಣೆ ಮಾಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಶ್ರೀ ರಾಮಲಿಂಗಾ ರೆಡ್ಡಿ ಅವರು - ಬಿ.ಟಿ.ಎಂ. ವಿಧಾನಸಭಾ ಕ್ಷೇತ್ರದಲ್ಲಿರುವ ಈಜೀಪುರ -- ಕೇಂದ್ರೀಯ ಸದನ ಮೇಲುಸೇತುವೆ ಕಾಮಗಾರಿಗಾಗಿ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಬಿ.ಸಿ. ನಾಗೇಶ್‌ ಅವರು - ಬೆಂಬಲ ಬೆಲೆ ಯೋಜನೆಯಡಿ ರಾಗಿಯನ್ನು ಅವೈಜ್ಞಾನಿಕ ರೀತಿಯಲ್ಲಿ ಖರೀದಿಸುತ್ತಿರುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ನಗರ ಸಭೆಯ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿರುವ ಕೆರೆ ಕಾಮಗಾರಿ ಮತ್ತು ನೀರು ಸರಬರಾಜು ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 7! .. ಇ 37:- 32) ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ತಾಲ್ಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳನ್ನು ಮಾರಾಟ ಮಾಡಲಾಗುವುದೆಂದು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವ ಪೊಲೀಸ್‌ ವೃತ್ತ ನಿರೀಕ್ಷಕರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. 33) ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಹೋಬಳಿಗಳಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಬೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla. kar. nic.in/assembly/lobflob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 17ನೇ ಫೆಬ್ರವರಿ, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ವಿಧಾನ ಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ಮಾನ್ಯ ರಾಜ್ಯಪಾಲರಿಂದ ಭಾಷಣ (ರಾಜ್ಯಪಾಲರ ಭಾಷಣ ಮುಗಿದ ಹದಿನೈದು ನಿಮಿಷದ ನಂತರ) 2. ಕಾರ್ಯದರ್ಶಿಯವರ ವರದಿ ಕಾರ್ಯದರ್ಶಿಯವರು:- ಅ) ಮಾನ್ಯ ರಾಜ್ಯಪಾಲರು ಮಾಡಿದ ಭಾಷಣದ ಪ್ರತಿಯನ್ನು ಸಭೆಯಲ್ಲಿ ಮಂಡಿಸುವುದು. ಆ) ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಷ್ಟ ಷ್ಟಪತಿ/ರಾಜ್ಯಪಾಲರಿ೦ದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. 3. ಸಂತಾಪ ಸೂಚನೆ ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು kttp://kla.kar.nic.in/assembly/lobflob. htm KARNATAKA LEGISLATIVE ASSEMBLY (15th ASSEMBLY) SIXTH SESSION LIST OF BUSINESS Monday, the 17t February, 2020 (Time: 11.00 A.M.) 1. ADDRESS BY HON’BLE GOVERNOR TO THE MEMBERS OF BOTH THE HOUSES OF LEGISLATURE (15 Minutes after Governor’s Address) 2. SECRETARY’S REPORT Secretary to lay:- a) A copy of the Address delivered by Hon'ble Governor. b) A list of Bills which have received the assent of President/ Governor subsequent to the last report. 3. OBITUARY REFERENCE M.K.VISHALAKSHI Secretary (1/0) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 17ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಒಂಬತ್ತನೇ ಪಟ್ಟಿ ಆ) ವರ್ಗಾವಣೆಗೊಂಡ ಪ್ರಶ್ನೆ:- ದಿನಾಂಕ: 09.03.2020ರ 3ನೇ : ಮಾನ್ಯ ಜಲಸಂಪನ್ಮೂಲ ಪಟ್ಟಿಯಿಂದ ವರ್ಗಾವಣೆಗೊಂಡ ಸಚಿವರು ಶ್ರೀ ಆನಂದ ಸಿದ್ದು ನ್ಯಾಮಗೌಡ ಇವರ ಪ್ರಶ್ನೆ ಸಂಖ್ಯೆ: 33(345) ಅ) ಲಿಖಿತ... ಮೂಲಕ ಉತ್ತರಿಸುವ : ಒಂಬತ್ತನೇ ಪಟ್ಟಿ ಪ್ರಶ್ನೆಗಳು 2. ನಿಯಮ 169ರ ಮೇರೆಗೆ ನಿರ್ಣಯ ಮಂಡನೆ ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಹಾಗೂ ಇತರರು ಕೆಳಕಂಡ ನಿರ್ಣಯವನ್ನು ಮಂಡಿಸುವುದು; “ಸನ್ಮಾನ್ಯ ಉಪ ಸಭಾಧ್ಯಕ್ಷ ರು ಈ ಸದನದ ವಿಶ್ವಾಸ ಕಳೆದುಕೊಂಡಿರುತ್ತಾರೆ”. 2! 1) 2) 1) -೭ 2 ;- 3. ವಿತ್ತೀಯ ಕಾರ್ಯಕಲಾಪಗಳು ಶ್ರೀ ಬಿಎಸ್‌. ಯಡಿಯೂರಪ್ಪ, (ಮುಖ್ಯಮಂತ್ರಿಗಳು) ಅವರು : 2019-20ನೇ ಸಾಲಿನ ಪೂರಕ ಅಂದಾಜುಗಳನ್ನು (3ನೇ ಹಾಗೂ ಅಂತಿಮ ಕಂತು) ಮಂಡಿಸುವುದು. 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಚರ್ಚೆ 4. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ: ಅಶ್ವತ್ಥನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಶಿಕ್ಷಕರ ವೇತನ ಮತ್ತು ನಿವೃತ್ತಿ ವೇತನದ (ನಿಯಂತ್ರಣ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌. ಹಾಲಪ್ಪ, ಸಿದ್ದು ಸವದಿ, ಸುಭಾಷ್‌ ಗುತ್ತೇದಾರ್‌ ಹಾಗೂ ಕಳಕಪ್ಪ ಜಿ. ಬಂಡಿ ಇವರುಗಳು - ನಗರ ಪ್ರದೇಶಗಳಲ್ಲಿ ಸಕ್ಷಮ ಪ್ರಾಧಿಕಾರದ ಅನುಮೋದನೆಯಾಗದೇ ಇರುವ ನಿವೇಶನಗಳ ಖಾತಾ ದಾಖಲು/ವರ್ಗಾವಣೆಯನ್ನು ಸ್ಥಗಿತಗೊಳಿಸಿರುವುದರಿ೦ದ ಸಾರ್ವಜನಿಕರಿಗೆ. ಉಂಟಾಗಿರುವ ತೊಂದರೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. *ಾತೆ/., 2) 3) 4) 5) 6) 1) -: 3 ;- ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಕೆ. ಶ್ರೀನಿವಾಸಗೌಡ, ರ ಶಿವಲಿಂಗೇಗೌಡ, ಎ.ಟಿ. ರಾಮಸ್ವಾಮಿ ಹಾಗೂ ಸಿ.ಎನ್‌. ಬಾಲಕೃಷ್ಣ ಇವರುಗಳು - ನಗರಾಭಿವೃದ್ಧಿ ಇಲಾಖೆಯಿಂದ ಕೆಲವು ಕ್ಷೇತ್ರಗಳ ನಗರಸಭೆ/ಪುರಸಭೆಗಳಿಗೆ ಕೋಟ್ಯಾಂತರ ರೂಪಾಯಿಗಳನ್ನು ನಗರೋತ್ಥಾನ ಅನುದಾನ ಯೋಜನೆಯಡಿ ಬಡುಗಡೆ ಮಾಡಿರುವುದರಿಂದ ಉಂಟಾಗಿರುವ ತೊಂದರೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಲ್ಭ ಕೆ. ರಘುಪತಿ ಭಟ್‌ ಹಾಗೂ ಬಿ.ಎಂ. ಸುಕುಮಾರ್‌ ಶೆಟ್ಟಿ ಇವರುಗಳು - ಚಿತ್ರದುರ್ಗ ಜಿಲ್ಲೆ ಶ್ರೀಯುತರುಗಳಾದ ಗೂಳಿಹಟ್ಟಿ ಡಿ. ಶೇಖರ್‌, ಎಂ. ಚಂದ್ರಪ್ಪ, ಕೆ. ಮಾಡಾಳ್‌ ವಿರೂಪಾಕ್ಷಪ್ಪ, ಹೊಸದುರ್ಗ ತಾಲ್ಲೂಕಿನಲ್ಲಿ ಕೆರೆ-ಕುಂಟೆಗಳಲ್ಲಿನ ಮರಳು ಮಿಶ್ರಿತ ಮಣ್ಣನ್ನು ಉಪಯೋಗಿಸಲು, ಸಾಗಾಣಿಕೆ ಮಾಡಲು ಅವಕಾಶ ಕಲ್ಪಿಸುವ ಹಾಗೂ ಕೂಲಿ ಕಾರ್ಮಿಕರ ಮೇಲೆ ನಡೆಯುತ್ತಿರುವ ಪೊಲೀಸ್‌ ದೌರ್ಜನ್ಯದ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ರಿಜ್ಜಾನ್‌ ಅರ್ಷದ್‌, ಯು.ಟಿ. ಅಬ್ದುಲ್‌ ಖಾದರ್‌ ಹಾಗೂ ಶ್ರೀಮತಿ ಸೌಮ್ಯ ರೆಡ್ಡಿ ಇವರುಗಳು - ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಐ.ಎಂ.ಎ. ಹಗರಣದಿಂದ ಲಕ್ಷಾಂತರ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಎ. ಮಂಜುನಾಥ್‌, ನಾಗನಗೌಡ ಕಂದಕೂರ, ಕೆ. ಮಹದೇವ ಹಾಗೂ ಕೆ.ವೈ. ನಂಜೇಗೌಡ ಇವರುಗಳು - ಕೃಷಿ ಬಳಕೆಗೆ ಉಪಯೋಗಿಸುವ ನೀರಿನ ಟ್ಯಾಂಕರ್‌ಗಳನ್ನು ಸಾರಿಗೇತರ ವಾಹನ ವರ್ಗದಡಿ ನೋಂದಾಯಿಸಲಾಗುತ್ತಿರುವುದರಿಂದ ರೈತರು ಅನುಭವಿಸುತ್ತಿರುವ ತೊಂದರೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಸಿ.ಎನ್‌. ಬಾಲಕೃಷ್ಣ, ಕೆಎಸ್‌. ಲಿಂಗೇಶ್‌, ಅಶ್ವಿನ್‌ ಕುಮಾರ್‌ ಎಂ. ಹಾಗೂ ವೆಂಕಟರಾವ್‌ ನಾಡಗೌಡ ಇವರುಗಳು - ಶ್ರವಣಬೆಳಗೊಳ ಮತ್ತು ಬೇಲೂರು ವಿಧಾನಸಭಾ ಕ್ಷೇತ್ರಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಕೆ. ಶ್ರೀನಿವಾಸಗೌಡ, ಕೆ.ವೈ. ನಂಜೇಗೌಡ ಹಾಗೂ ಶರತ್‌ ಕುಮಾರ್‌ ಬಚ್ಚೇಗೌಡ ಇವರುಗಳು - ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಪಡಿಸಲು ಕೆ.ಸಿ. ಕಣಿವೆ ಯೋಜನೆಯಡಿ ಕೈಗೊಂಡಿರುವ ಕೆರೆ ತುಂಬಿಸುವ ಕಾರ್ಯವು ವಿಳಂಬವಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಡೆ. 2) 3) 4) 5) 6) 7) 8) 6. ಗಮನ ಸೆಳೆಯುವ ಸೂಚನೆಗಳು ಶ್ರೀ ಎ.ಟಿ. ರಾಮಸ್ಥಾಮಿ ಅವರು - ಹಾಸನ ಜಿಲ್ಲೆ ಅರಕೂಲಗೂಡು ವಿಧಾನಸಭಾ ಕ್ಷೇತ್ರದಲ್ಲಿನ ರಸ್ತೆ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಗಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಡಾ। ಭರತ್‌ ಶೆಟ್ಟಿ ವೈ. ಅವರು - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತೃಪೂರ್ಣ ಯೋಜನೆಯಡಿಯಲ್ಲಿ ವಿತರಿಸಲಾಗುವ ಪೌಷ್ಠಿಕ ಆಹಾರವನ್ನು ಫಲಾನುಭವಿಗಳ ಮನೆಗೆ ನೇರವಾಗಿ ವಿತರಿಸಲು ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಅಣಬೆ ಬೇಸಾಯಗಾರರಿಗೆ ವಿದ್ಯುತ್‌ ಸಹಾಯಧನ ಸೇರಿದಂತೆ ಇತರೆ ಉತ್ತೇಜನಗಳನ್ನು ನೀಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಪಿ.ಯು.ಸಿ. ಅಂಕಪಟ್ಟಿಗಳ ಆಧಾರದ ಮೇಲೆ ಭರ್ತಿ ಮಾಡುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸುನಿಲ್‌ ಬಿಳಿಯಾ ನಾಯ್ಕ ಅವರು - ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲ್ಲೂಕಗಳ ಜನವಸತಿ ಪ್ರದೇಶವನ್ನು ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಒಳಪಡಿಸಿರುವುದರಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಗಮನ ಸೆಳೆಯುವುದು. ಶ್ರೀ ವಿ. ಮುನಿಯಪ್ಪ ಅವರು - ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಹೊಸದುರ್ಗ ನಗರಕ್ಕೆ ಶಾಶ್ವತವಾಗಿ ನೀರು ಸರಬರಾಜು ಮಾಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ಕ್ಷೇತ್ರದ ಚೇಳೂರು ಹೋಬಳಿಯನ್ನು ತಾಲ್ಲೂಕು ಕೇಂದ್ರವಾಗಿ ಘೋಷಿಸಿರುವುದರಿಂದ ತಾಲ್ಲೂಕು ಮಟ್ಟದ ಕಛೇರಿಗಳನ್ನು ಸ್ಥಾಪನೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. «Bl. 9) 10) 11) 12) 13) 14) 15) 16) -2 5:- ಶ್ರೀ ಎಸ್‌.ಎನ್‌. ನಾರಾಯಣಸ್ವಾಮಿ ಕೆ.ಎಂ. ಅವರು - ಬಂಗಾರಪೇಟೆ ಮತಕ್ಷೇತ್ರದ ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಹಾಗೂ ರಸ್ತೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಹರೀಶ್‌ ಪೂಂಜ ಅವರು - ಬೆಳ್ತಂಗಡಿ ತಾಲ್ಲೂಕಿನ ಸೌತಡ್ಕ ಗಣಪತಿ ದೇವಸ್ಥಾನದಲ್ಲಿ ಗಂಟೆಗಳನ್ನು ಮಾರುವುದಕ್ಕೆ ಅನುಮತಿ ನೀಡಿರುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಶ್ರೀ ಉಮಾನಾಥ ಎ. ಕೋಟ್ಯಾನ್‌ ಅವರು - ಗುಡ್ಡಗಾಡು ಬುಡಕಟ್ಟು ಕುಡುಬಿ ಜನಾಂಗವನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಕೋಲಾರ ಜಿಲ್ಲೆ ಕೆ.ಜಿ.ಎಫ್‌. ನಗರದಲ್ಲಿನ ಸಂಭ್ರಮ್‌ ಖಾಸಗಿ ಮೆಡಿಕಲ್‌ ಕಾಲೇಜು ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಮಾನ್ಕ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ ಅವರು - ಕಾವೇರಿ ಜಲಾನಯನ ಪ್ರದೇಶದ ಹಾರಂಗಿ ಯೋಜನೆ ಅಚ್ಚುಕಟ್ಟು ಪ್ರದೇಶದ ಮೂಲಭೂತ ಸೌಕರ್ಯ ಅಭಿವೃದ್ಧಿಯ ಕಾಮಗಾರಿ ಯೋಜನೆಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಸಂಜೀವ್‌ ಮಠಂದೂರು ಅವರು - ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗೇಣಿದಾರರಿಗೆ ಮಾಲೀಕತ್ವವನ್ನು ನೀಡುವ ಬಗ್ಗೆ ಮಾನ್ಯ ಕ೦ದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಮಸಾಲೆ ಜಯರಾಂ ಅವರು - ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿರುವ ಪೊಲೀಸ್‌ ಠಾಣೆಗಳಿಗೆ ಹೊಸ ವಾಹನಗಳನ್ನು ಮ೦ಜೂರು ಮಾಡುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಡಾ| ಭರತ್‌ ಶೆಟ್ಟಿ ವೈ ಅವರು - ತಾಂತ್ರಿಕ / ಪದವಿ ಕಾಲೇಜುಗಳ ಅತಿಥಿ ಶಿಕ್ಷಕರಿಗೆ ವೇತನ ನೀಡುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ) ಗಮನ ಸೆಳೆಯುವುದು. .೮/ .. 17) ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಸಹಕಾರ ಸಂಘಗಳ ಮೂರು ಮಹಾಸಭೆಗಳಿಗೆ ಗೈರುಹಾಜರಾದ ಸದಸ್ಯರು ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕನ್ನು ಕಳೆದುಕೊಳ್ಳುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. 18) ಶ್ರೀ ವಿ. ಮುನಿಯಪ್ಪ ಅವರು - ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಕಾಮಗಾರಿಗಳಿಗಾಗಿ ಮಂಜೂರು ಮಾಡಿದ್ದ ಅನುದಾನವನ್ನು ತಡೆಹಿಡಿದಿರುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. 19) ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 20) ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ತುಳು ಭಾಷೆಯನ್ನು ಭಾರತ ಸಂವಿಧಾನದ ಅನುಸೂಚಿ 8 ರಲ್ಲಿ ಸೇರಿಸಿ ಘೋಷಿಸುವ ಬಗ್ಗೆ ಮಾನ್ಯ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. 21) ಡಾ. ಹೆಚ್‌.ಡಿ. ರಂಗನಾಥ್‌ ಅವರು - “ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಘಟಕ (ಖಬsP೦)”ದಿಂದ ಕಳಪೆ ಗುಣಮಟ್ಟದ ಆಹಾರವನ್ನು ಕುಣಿಗಲ್‌ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡುತ್ತಿರುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. 22) ಶ್ರೀ ಕೆ ಮಹದೇವ್‌ ಅವರು - ಪಿರಿಯಾಪಟ್ಟಣ ಮತಕ್ಷೇತ್ರದ ಬುಡಕಟ್ಟು ಹಾಡಿ ಕಾಲೋನಿಗಳು ಹಾಗೂ ಅರಣ್ಯ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. 23) ಶ್ರೀ ಹೆಚ್‌.ಕೆ ಕುಮಾರಸ್ವಾಮಿ ಅವರು - ಉಪ ನೋಂದಣಾಧಿಕಾರಿ ಕಛೇರಿಗಳಲ್ಲಿ ನೋಂದಣಿ ಕಾರ್ಯ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 24) ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ವಿಜಯಪುರ ಜಿಲ್ಲಾ ಆಸ ಸತ್ರೆಯ ಆವರಣದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. 25) ಶ್ರೀ ಎಸ್‌.ಎನ್‌. ನಾರಾಯಣಸ್ವಾಮಿ ಕೆಎಂ. ಅವರು - ಬಂಗಾರಪೇಟೆ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳ ದುರಸ್ತಿಯ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪೌಢಶಿಕ್ಷಣ ಹಾಗೂ ಸಕಾಲ ಸಜೆವರ ಗಮನ ಸೆಳೆಯವುದು. 227 / ಬ, 26) 27) 28) 29) 30) 31) 32) 33) -: 7 :- ಶ್ರೀ ಅಪ್ಪಚ್ಚು (ರಂಜನ್‌) ಅವರು - ಕೊಡಗಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಾರಂಗಿ ಜಲಾಶಯದಲ್ಲಿ ತುಂಬಿರುವ ಹೂಳು ತೆಗೆಯುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀಮತಿ ರೂಪಕಲಾ ಎಂ. ಅವರು - ಕೋಲಾರ ಚಿನ್ನದ ಗಣಿಯಲ್ಲಿ ಹಲವಾರು ವರ್ಷಗಳ ಕಾಲ ದುಡಿದಿರುವ ಕಾರ್ಮಿಕರ ಕುಟುಂಬಗಳಿಗೆ ಶೌಚಾಲಯಗಳನ್ನೊಳಗೊಂಡಂತೆ ಶಾಶ್ವತ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ ಸೆಳೆಯುವುದು. ಶ್ರೀ ಅಶ್ವಿನ್‌ ಕುಮಾರ್‌ ಎಂ. ಅವರು - ಟಿ. ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿರುವ ತಲಕಾಡು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಘೋಷಣೆ ಮಾಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ರಾಮಲಿಂಗಾ ರೆಡ್ಡಿ ಅವರು - ಬಿ.ಟಿ.ಎಂ. ವಿಧಾನಸಭಾ ಕ್ಷೇತ್ರದಲ್ಲಿರುವ ಈಜೀಪುರ - ಕೇಂದ್ರೀಯ ಸದನ ಮೇಲುಸೇತುವೆ ಕಾಮಗಾರಿಗಾಗಿ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಬಿ.ಸಿ. ನಾಗೇಶ್‌ ಅವರು - ಬೆ೦ಬಲ ಬೆಲೆ ಯೋಜನೆಯಡಿ ರಾಗಿಯನ್ನು ಅವೈಜ್ಞಾನಿಕ ರೀತಿಯಲ್ಲಿ ಖರೀದಿಸುತ್ತಿರುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ನಗರ ಸಭೆಯ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿರುವ ಕೆರೆ ಕಾಮಗಾರಿ ಮತ್ತು ನೀರು ಸರಬರಾಜು ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಜೆವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ತಾಲ್ಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳನ್ನು ಮಾರಾಟ ಮಾಡಲಾಗುವುದೆಂದು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವ ಪೊಲೀಸ್‌ ವೃತ್ತ ನಿರೀಕ್ಷಕರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಹೋಬಳಿಗಳಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ನಾಟಕ ಪಜ್ಲಿಕ್‌ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. 8/.. 7. ಅರ್ಧ ಗಂಟೆ ಕಾಲಾವಧಿ ಚರ್ಚೆ 1) ಶ್ರೀ ಮುನಿಯಪ್ಪ ವಿ. ಅವರು - “ವಸತಿ ಯೋಜನೆ” ಕುರಿತು ದಿನಾಂಕ: 09.03.2020 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 43(759)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 2) ಶ್ರೀ ಹೂಲಗೇರಿ ಡಿ.ಎಸ್‌. ಅವರು - “ಗ್ರಾನೈಟ್‌ ಘಟಕಗಳು” ಕುರಿತಂತೆ ಕೇಳಿರುವ ದಿನಾ೦ಕ: 13.03.2020 ರ 7ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 92(1854)ನ್ನು ಅರ್ಥ ಗಂಟೆ ಕಾಲ ಚರ್ಚಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 18ನೇ ಫೆಬ್ರವರಿ, 2020 (ಸಮಯ: ಬೆಳಿಗ್ಗೆ 1.00 ಗಂಟೆಗೆ) 1. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು: ಭಾರತ ಸಂವಿಧಾನದ 151 (2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಮಾರ್ಚ್‌, 2018ಕ್ಕೆ ಕೊನೆಗೊಂಡ ವರ್ಷದ ಸಾರ್ವಜನಿಕ ವಲಯದ ಮೇಲಿನ ವರದಿಯನ್ನು (2019ನೇ ವರ್ಷದ ವರದಿ ಸಂಖ್ಯೆ5) ಸಭೆಯ ಮುಂದಿಡುವುದು. Il. ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೊದಲನೇ ಹಾಗೂ ಎರಡನೇ ಪಟ್ಟಿಯ ರೀತ್ಯಾ. 2. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “ದಿನಾಂಕ 17ನೇ ಫೆಬವರಿ, 2020ರ ಸೋಮವಾರದಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞಶಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ” ಎ೦ದು ಶ್ರೀ ಎ.ಎಸ್‌. ಪಾಟೀಲ್‌(ನಡಹಳ್ಳಿ) ಅವರು ಸೂಚಿಸುವುದು; ಶ್ರೀ ಹೆಚ್‌. ಹಾಲಪ್ಪ ಹರತಾಳ್‌ ಅವರು ಅನುಮೋದಿಸುವುದು. 3. ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 1 ತ ಇ ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ: ಅಶ್ವತ್ಥನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ನಾವಿನ್ಯತಾ ಪ್ರಾಧಿಕಾರ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಭಾರತ ರಾಷ್ಟ್ರೀಯ ಕಾನೂನು ವಿದ್ಯಾಲಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜಭಾಷಾ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kkla. kar.nic.in/assembly/lobf/lob. htm ಆ) ಆ) ಇ) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 18ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ತಡೆಹಿಡಿಯಲಾದ ಪ್ರಶ್ನೆ;- ಹತ್ತನೇ ಪಟ್ಟಿ ದಿನಾಂಕ: 04.03.2020ರ 1ನೇ ಮಾನ್ಯ ಪ್ರವಾಸೋದ್ಯಮ, ಪಟ್ಟಿಯಿಂದ ತಡೆಹಿಡಿಯಲಾದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಶ್ರೀ ಶಿವಶಂಕರ ರೆಡ್ಡಿ ಎನ್‌.ಹೆಚ್‌. ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 4157) ವರ್ಗಾವಣೆಗೊಂಡ ಪ್ರಶ್ನೆ:- ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ದಿನಾಂಕ: 10.03.2020ರ 4ನೇ ಮಾನ್ಯ ಗ್ರಾಮೀಣಾಭಿವೃದ್ದಿ ಪಟ್ಟಿಯಿಂದ ವರ್ಗಾವಣೆಗೊಂಡ ಮತ್ತು ಪಂಚಾಯತ್‌ ರಾಜ್‌ ಶ್ರೀ ನಂಜೇಗೌಡ ಕೆ.ವೈ. ಇವರ ಚುಕ್ಕೆ ಸಚಿವರು ಗುರುತಿನ ಪ್ರಶ್ನೆ ಸಂಖ್ಯೆ: 56(1066) ಈ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಹತ್ತನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಹಾಗೂ ನಾಲ್ಕನೇ ಪಟ್ಟಯ ರೀತ್ಯಾ 21! - 2 ;- 3. ವರದಿಗಳನ್ನೊಪ್ಪಿಸುವುದು 1) ಶ್ರೀ ಸಿ.ಎಂ. ಉದಾಸಿ (ಅಧ್ಯಕ್ಷರು, ಅ೦ದಾಜುಗಳ ಸಮಿತಿ) ಅವರು 2018-19ನೇ ಸಾಲಿನ ಕರ್ನಾಟಕ ವಿಧಾನಸಭೆಯ ಅಂದಾಜುಗಳ ಸಮಿತಿಯ ವಿಶೇಷ ವರದಿಯನ್ನೊಪ್ಪಿಸುವುದು. 2) ಶ್ರೀ ಸಾ.ರಾ. ಮಹೇಶ್‌ (ಅಧ್ಯಕ್ಷರು, ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ) ಅವರು 2018-19ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿಯ 35ನೇ ವರದಿಯನ್ನೊಪ್ಪಿಸುವುದು. 4. ಶಾಸನ ರಚನೆ ವಿಧೇಯಕವನ್ನು ಮಂಡಿಸುವುದು ಶ್ರೀ ಕೆ.ಎಸ್‌. ಈಶ್ವರಪ್ಪ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 5. ವಿತ್ತೀಯ ಕಾರ್ಯಕಲಾಪಗಳು 1) 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಚರ್ಚೆ 2) 2019-20ನೇ ಸಾಲಿನ ಪೂರಕ ಅಂದಾಜುಗಳ (3ನೇ ಹಾಗೂ ಅಂತಿಮ ಕಂತು) ಮೇಲೆ ಚರ್ಚೆ. 6. ಶಾಸನ ರಚನೆ | ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎ ೆ/., -: ಠಿ.;- 2. ಡಾ: ಅಶ್ವತ್ಥನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ನಾವಿನ್ಯತಾ ಪ್ರಾಧಿಕಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಜೆ.ಸಿ. ಮಾಧುಸ್ಟಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಭಾರತ ರಾಷ್ಟೀಯ ಕಾನೂನು ವಿದ್ಯಾಲಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜಭಾಷಾ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 7. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಲ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಅರಗ ಜ್ಞಾನ್ನೇಂದ್ರ ನೆಹರು ಚ. ಓಲೇಕಾರ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಎ.ಟಿ. ರಾಮಸ್ವಾಮಿ ಹಾಗೂ ಇವರುಗಳು - 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್‌ ಗಳ ನೇಮಕಾತಿಯಲ್ಲಿ ಆದ ವಿಳಂಬ, ಕರ್ನಾಟಕ ಆಡಳಿತ ಮಂಡಳಿಯ ಆದೇಶ, ಸಚಿವ ಸಂಪುಟ ಸಭೆಯ ನಿರ್ಣಯ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಅಡ್ವೋಕೇಟ್‌ ಜನರಲ್‌ ಅವರು ನೀಡಿರುವ "ಅಭಿಪ್ರಾಯಗಳ ದಾಖಲೆಗಳ ಅನುಸಾರ ಸದರಿ ಪ್ರಕರಣದಲ್ಲಿ ಸಂವಿಧಾನದ ಅನುಚ್ಛೇದ 323(2)ರ ಉಲ್ಲಂಘನೆಯಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಎಡ್ಕೆ/ೆ.. 2) ಶ್ರೀಯುತರುಗಳಾದ ರಾಮಲಿಂಗಾ ರೆಡ್ಡಿ, ಕೃಷ್ಣಬೈರೇಗೌಡ ಹಾಗೂ ದಿನೇಶ್‌ ಗುಂಡೂರಾವ್‌ 1) 2) 3) 4) 5) ಇವರುಗಳು - ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಆಯವ್ಯಯದಲ್ಲಿ ಮೀಸಲಿಟ್ಟಿರುವ 14ನೇ ಹಣಕಾಸು ಆಯೋಗದ ಸಾಮಾನ್ಯ ಮೂಲ ಅನುದಾನದಲ್ಲಿ ಸರ್ಕಾರ, ಸ್ಥಾಯಿ ಸಮಿತಿ ಮತ್ತು ಕೌನ್ಸಿಲ್‌ ಸಭೆಯ ಅನುಮೋದನೆ ಇಲ್ಲದೇ ವಿವಿಧ ವಾರ್ಡ್‌ಗಳಿಗೆ ಮರುಹಂಚಿಕೆ ಮಾಡಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 8. ಗಮನ ಸೆಳೆಯುವ ಸೂಚನೆಗಳು ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಗ್ರಾಮೀಣ ಪ್ರದೇಶಗಳ ಸರ್ಕಾರಿ ಜಮೀನುಗಳಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿರುವ ಬಡವರಿಗೆ ಹಕ್ಕು ಪತ್ರಗಳನ್ನು ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಪಿ. ಮಂಜುನಾಥ್‌ ಅವರು - ಹುಣಸೂರು, ವಿರಾಜಪೇಟೆ ಹಾಗೂ ಪಿರಿಯಾಪಟ್ಟಣದ ಪ್ರಾದೇಶಿಕ ಅರಣ್ಯ ಪ್ರದೇಶಗಳನ್ನು ಪರಿಸರ ಸೂಕ್ಷ್ಮವಲಯಗಳನ್ನಾಗಿ ಘೋಷಿಸಿರುವುದರಿಂದ ಜನಸಾಮಾನ್ಯರ ಜೀವನದ ಮೇಲೆ ಉಂಟಾಗುವ ಪರಿಣಾಮಗಳ ಬಗ್ಗೆ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಚಂದ್ರಪ್ಪ ಅವರು - ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿ ಗ್ರಾಮದಲ್ಲಿರುವ ವಿದ್ಯುತ್‌ ವಿತರಣಾ ಕೇಂದ್ರದಿಂದ ವಿದ್ಯುತ್‌ ಸರಬರಾಜು ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ತ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನಲ್ಲಿ ಬಾಬು ಜಗಜೀವನರಾಂ ಭವನ ನಿರ್ಮಾಣದ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - 2020-21 ರ ಆಯವ್ಯಯದಲ್ಲಿ ಸೊರಬ ವಿಧಾನಸಭಾ ಕ್ಷೇತ್ರದಲ್ಲಿರುವ ಕೆರೆಗಳ ಹೂಳೆತ್ತಲು ಹಾಗೂ ಅಭಿವೃದ್ಧಿ ಪಡಿಸಲು ವಿಶೇಷ ಅನುದಾನವನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. ..5/ .. 6) 7) 8) 9) 10) 11) 12) ಶ್ರೀ ಬಂಡೆಪ್ಪ ಖಾಶೆ೦ಂಪೂರ ಅವರು - ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕು ತಿಮ್ಮನಹಳ್ಳಿ ಗ್ರಾಮದ ಶ್ರೀ ಶಾರದಾ ವಿದ್ಯಾಪೀಠ ಸಂಯುಕ್ತ ಪದವಿಪೂರ್ವ ಅನುದಾನಿತ ಕಾಲೇಜಿನಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯವನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಶ್ಠಲಗೌಡ ಪಾಟೀಲ ಅವರು - ವಿಜಯಪುರ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಹಾನಿಯಾಗಿರುವ ಬೆಳೆಗೆ ನಷ್ಟ ಪರಿಹಾರ ನೀಡುವ ಬಗ್ಗೆ ಮಾನ್ಕ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ ಅವರು - ಅಫಜಲಪುರ ಮತಕ್ಷೇತ್ರದ ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ` ಶ್ರೀ ಸಿದ್ದು ಸವದಿ ಅವರು - ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿನ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಲ್ಲಿ ಆಶ್ರಯ ಮನೆ. ಶೌಚಾಲಯ ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಸಂಜೀವ್‌ ಮಠಂದೂರು ಅವರು - ಕೇಂದ್ರ ಸರ್ಕಾರದ ನೆಹರು ಯುವಕೇಂದದ ಮಾದರಿಯಲ್ಲಿ ರಾಜ್ಯದಲ್ಲಿಯೂ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಶ್ರೀ ಕೆಎಂ. ಶಿವಲಿಂಗೇಗೌಡ ಅವರು - ಲೋಕೋಪಯೋಗಿ ಮತ್ತು ಜಲಸಂಪನ್ಮೂಲ ಇಲಾಖೆಗಳನ್ನು ಪ್ರಶ್ಯೇಕಿಸುವಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸಿ, ಪಾರದರ್ಶಕ ಕ್ರಮಗಳನ್ನು ಕೈಗೊಂಡು ಅಧಿಕಾರಿ/ನೌಕರರುಗಳ ಜ್ಯೇಷ್ಠತೆ ಆಧಾರದ ಮೇಲೆ ಸಿ.ಇ.ಟಿ. ಕೌನ್ಸಿಲಿಂಗ್‌ ರೀತಿ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ೮/.. 13) 14) 15) 16) -: 6 ;- ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ರಾಜ್ಯದಲ್ಲಿರುವ ವಿವಿಧ ಕಂಪನಿಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ನ್ಯಾಯ ಒದಗಿಸುವ ಬಗ್ಗೆ ಮಾನ್ಯ ಕಾರ್ಮಿಕ ಹಾಗೂ ಸಕ್ಕರೆ ಸಚಿವರ ಗಮನ ಸೆಳೆಯುವುದು. ಶ್ರೀ ಆರ್‌. ಮಂಜುನಾಥ್‌ ಅವರು - ನೆಲಮಂಗಲ ತಾಲ್ಲೂಕಿನ ಎಡೇಹಳ್ಳಿ ಗ್ರಾಮದ ಸರ್ವೆ ನಂ. 3 ಮತ್ತು 4 ರ ಜಮೀನನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟು ಬಡ ರೈತ ಕುಟುಂಬಗಳಿಗೆ ಸಹಾಯ ಮಾಡುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕ ಮಂರ್ಚಾಲ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಬ್ರಿಡ್ಜ್‌ ಕಂ ಬ್ಯಾರೇಜ್‌ ಹಾಗೂ ಗುಂಜಳ್ಳಿ ಗ್ರಾಮದ ಬಸವ ಕೆರೆಗೆ ನೀರು ತುಂಬಿಸುವ ಯೋಜನೆಗಳ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಜಿ. ಸೋಮಶೇಖರ ರೆಡ್ಡಿ ಅವರು - ಬಳ್ಳಾರಿ ನಗರ ವ್ಯಾಪ್ತಿಯ ವಿಮ್ಸ್‌ನಲ್ಲಿ ಎಲ್‌.ಇ.ಡಿ. ವಿದ್ಯುತ್‌ ದೀಪಗಳನ್ನು ಅಳವಡಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಹಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lobf/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 19ನೇ ಫೆಬ್ರವರಿ, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ ಡಾ: ಜಿ. ಪರಮೇಶ್ವರ್‌, ರಾಮಲಿಂಗಾರೆಡ್ಡಿ, ಆರ್‌.ವಿ. ದೇಶಪಾಂಡೆ, ಹೆಚ್‌.ಕೆ. ಪಾಟೀಲ್‌ ಹಾಗೂ ಇತರರು - ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯು ಹಾಳಾಗಿರುವುದರಿಂದ ಅಮಾಯಕರು ಬಲಿಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 2. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “2020ರ ಫೆಬವರಿ 17 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರಿಗೆ ಕೃತಜ್ಞಕಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ” ಎಂದು ದಿನಾಂಕ 18ನೇ ಫೆಬವರಿ 2020 ರಂದು ಶ್ರೀ ಎ.ಎಸ್‌. ಪಾಟೀಲ್‌ (ನಡಹಳ್ಳಿ) ರವರು ಸೂಚಿಸಿ, ಶ್ರೀ ಹೆಚ್‌. ಹಾಲಪ್ಪ ಹರತಾಳ್‌ ರವರು ಅನುಮೋದಿಸಿರುವ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ (ಎರಡನೇ ದಿನ). 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಕೆ. ಶ್ರೀನಿವಾಸಗೌಡ, ಕೆ.ಎಂ. ಶಿವಲಿಂಗೇಗೌಡ ಹಾಗೂ ಇತರರು - ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಅ೦ಗೀಕಾರಗೊಂಡಿದ್ದ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಆರ್ಥಿಕ ಬಿಕ್ಕಟ್ಟಿನಿಂದಾಗಿ ಸ್ಥಗಿತಗೊಳಿಸಿರುವ ಬಗ್ಗೆ ಪಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಧಿ 2) ಶ್ರೀಯುತರುಗಳಾದ ಬಂಡೆಪ್ಪ ಖಾಶೆಂಪೂರ, ಪ್ರಿಯಾಂಕ ಖರ್ಗೆ ಹಾಗೂ ಎಂ.ವೈ. ಪಾಟೀಲ ಇವರುಗಳು - ತೊಗರಿಯನ್ನು ಬೆಂಬಲ ಬೆಲೆಯಲ್ಲಿ ರೈತರಿಂದ ಖರೀದಿ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 3) ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್‌.ಡಿ ರೇವಣ್ಣ ಎ.ಟಿ. ರಾಮಸ್ವಾಮಿ, ಕೆ. ಶ್ರೀನಿವಾಸಗೌಡ, ಸಿ.ಎನ್‌. ಬಾಲಕೃಷ್ಣ ಹಾಗೂ ಇತರರು -ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳಿಗಾಗಿ 2018-19ನೇ ಸಾಲಿನಲ್ಲಿ ಮ೦ಜೂರಾಗಿದ್ದ ಮೊತ್ತವನ್ನು ತಡೆಹಿಡಿದಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 19ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹನ್ನೊಂದನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹನ್ನೊಂದನೇ ಪ 2. ವರದಿಯನ್ನೊಪ್ಪಿಸುವುದು ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ (ಅಧ್ಯಕ್ಷರು. ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ) ಅವರು 2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಮೊದಲನೆಯ ವರದಿಯನ್ನೊಪಿಸುವುದು. 3. ವಿತ್ತೀಯ ಕಾರ್ಯಕಲಾಪಗಳು 1) 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಮುಂದುವರೆದ ಚರ್ಚೆ 2) 2019-20ನೇ ಸಾಲಿನ ಪೂರಕ ಅಂದಾಜುಗಳ (3ನೇ ಹಾಗೂ ಅಂತಿಮ ಕಂತು) ಮೇಲೆ ಚರ್ಚೆ. ಟಿ ವ ಟ್ಟ 21 .. 2: 4. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು . ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಆ). 2020ನೇ ಸಾಲಿನ ಭಾರತ ರಾಷ್ಟ್ರೀಯ ಕಾನೂನು ವಿದ್ಯಾಲಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. - ಶ್ರೀ ಜೆ. ಮಾಧುಸ್ಥಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜಭಾಷಾ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತೀ ಜೆಸಿ ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. *ಡೆ/.. 2) 3) 4) 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಆರಗ ಜ್ಞಾನೇಂದ್ರ ನೆಹರು ಚ. ಓಲೇಕಾರ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಎ.ಟಿ. ರಾಮಸ್ವಾಮಿ ಹಾಗೂ ಇವರುಗಳು - 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್‌ಗಳ ನೇಮಕಾತಿಯಲ್ಲಿ ಆದ ವಿಳಂಬ, ಕರ್ನಾಟಕ ಆಡಳಿತ ಮಂಡಳಿಯ ಆದೇಶ, ಸಚಿವ ಸಂಪುಟ ಸಭೆಯ ನಿರ್ಣಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಅಡ್ವೋಕೇಟ್‌ ಜನರಲ್‌ ಅವರು ನೀಡಿರುವ ಅಭಿಪ್ರಾಯಗಳ ದಾಖಲೆಗಳ ಅನುಸಾರ ಸದರಿ ಪ್ರಕರಣದಲ್ಲಿ ಸಂವಿಧಾನದ ಅನುಚ್ಛೇದ 323(2)ರ ಉಲ್ಲಂಘನೆಯಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆ. ಮಾಡಾಳು ವಿರೂಪಾಕ್ಷಪ್ಪ, ಬಿ.ಸಿ. ನಾಗೇಶ್‌ ಹಾಗೂ ಶಂಕರ ಬಿ. ಪಾಟೀಲ ಮುನೇನಕೊಪ್ಪ ಇವರುಗಳು - ದಾವಣಗೆರೆ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿನ ರೈತರು ಅಮೃತ್‌ ಮಹಲ್‌ ಕಾವಲಿನಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದು, ಇವರುಗಳಿಗೆ ಸಾಗುವಳಿ ಚೀಟಿಯನ್ನು ನೀಡುವ ಬಗ್ಗೆ ಪಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆಜೆ ಜಾರ್ಜ್‌, ಕೃಷ್ಣಬೈರೇಗೌಡ, ಬಿ.ಎಸ್‌. ಸುರೇಶ್‌, ಶ್ರೀಮತಿ ಸೌಮ್ಯ ರೆಡ್ಡಿ ಹಾಗೂ ರಿಜ್ಜಾನ್‌ ಅರ್ಷದ್‌ ಇವರುಗಳು - ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಎಲ್ಲಾ ಇಲಾಖೆಗಳನ್ನು ಒಟ್ಟುಗೂಡಿಸಿ ಮಂಡಿಸಿರುವ ಪ್ರತ್ಯೇಕ ಕಾಯ್ದೆ ಮತ್ತು ಆಡಳಿತ ಸುಧಾರಣೆ ಮಾಡುವ ಬಗ್ಗೆ ಪಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಎ. ಮಂಜುನಾಥ್‌, ಡಾ. ಕೆ. ಅನ್ನದಾನಿ ಹಾಗೂ ಸಿ.ಎಸ್‌. ಪುಟ್ಟರಾಜು ಅವರುಗಳು - ರೇಷ್ಮೆ ಬೆಳೆಗಾರರ ಹಾಗೂ ರೇಷ್ಮೆ ಗೂಡಿನ ಉದ್ದಿಮೆದಾರರಿಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನೊಳಗೊಂಡಂತೆ ಹೈಟೆಕ್‌ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ನಿರ್ಮಾಣ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಎಂಡೆ ., 2) 3) 4) 5) 6) 6. ಗಮನ ಸೆಳೆಯುವ ಸೂಚನೆಗಳು ಶ್ರೀ ಕೆಎಂ. ಶಿವಲಿಂಗೇಗೌಡ ಅವರು - ಲೋಕೋಪಯೋಗಿ ಮತ್ತು ಜಲಸಂಪನ್ಮೂಲ ಇಲಾಖೆಗಳನ್ನು ಪ್ರತ್ಯೇಕಿಸುವಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸಿ, ಪಾರದರ್ಶಕ ಕ್ರಮಗಳನ್ನು ಕೈಗೊಂಡು ಅಧಿಕಾರಿ/ನೌಕರರುಗಳ ಜ್ಯೇಷ್ಠತೆ ಆಧಾರದ ಮೇಲೆ ಸಿ.ಇ.ಟಿ. ಕೌನ್ಸಿಲಿಂಗ್‌ ರೀತಿ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕ ಮಂರ್ಚಾಲ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಬಿಡ್ಜ್‌ ಕಂ ಬ್ಯಾರೇಜ್‌ ಹಾಗೂ ಗುಂಜಳ್ಳಿ ಗಾಮದ ಬಸವ ಕೆರೆಗೆ ನೀರು ತುಂಬಿಸುವ ಯೋಜನೆಗಳ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಪಚ್ಚನಾಡಿ ಹಾಗೂ ಕುಡುಪು ಗಾಮದ ಘನತ್ಯಾಜ್ಯ ಲ್ಯಾಂಡ್‌ಫಿಲ್‌ ಘಟಕದ ಕುಸಿತದಿಂದ ಹಾನಿಗೊಳಗಾಗಿರುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ಜಿಲ್ಲೆ ಸಕಲೇಶಪುರ ಮತ್ತು ಆಲೂರು ತಾಲ್ಲೂಕಿನಲ್ಲಿರುವ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಎಂ.ಕಾಂ. ಮತ್ತು ವಿಜ್ಞಾನ ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಆರಂಭಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ಮತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ) ಗಮನ ಸೆಳೆಯುವುದು. ಶ್ರೀ ದಿನೇಶ್‌ ಗುಂಡೂರಾವ್‌ ಅವರು - ಜಕ್ಕರಾಯನಕೆರೆ ಪ್ರದೇಶದ ಆಟದ ಮೈದಾನವನ್ನು ಸಾರ್ವಜನಿಕರ ಕ್ರೀಡಾ ಚಟುವಟಕೆಗಳಿಗೆ ಮೀಸಲಿರಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಸಾ.ರಾ. ಮಹೇಶ್‌ ಅವರು - ಮೈಸೂರು ಹಾಲು ಉತ್ಪಾದಕರ ಒಕ್ಕೂಟದ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. «5/1 .. 7) 8) 9) 10) 11) 12) 13) -: ಈ ;- ಶ್ರೀ ಕೃಷ್ಣಬೈರೇಗೌಡ ಅವರು - ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುವ ಯಲಹಂಕ ತಾಲ್ಲೂಕು ತಹಸೀಲ್ದಾರ್‌ ರವರ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು - ಬೆಳಗಾವಿ ಜಿಲ್ಲೆ ರಾಯಭಾಗ ಮತಕ್ಷೇತ್ರದ ಕಂಕನವಾಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಗೈರಾಣ ಜಮೀನಿಗೆ ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ದಾಖಲಾತಿಗಳನ್ನು ಸೃಷ್ಟಿಸಲು ಸಹಕರಿಸಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಈಶ್ವರ ಬಿ. ಖಂಡ್ರೆ ಅವರು - ಬೀದರ್‌ನಲ್ಲಿರುವ ಕರ್ನಾಟಕ ಪಶು ವೈದ್ಯಕೀಯ, ಪಶು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಗಳಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮಾನ್ಯ ಪಶುಸಂಗೋಪನೆ ಹಾಗೂ ಹಜ್‌ ಮತ್ತು ವಕ್ಫ್‌ ಸಚಿವರ ಗಮನ ಸೆಳೆಯುವುದು. ಶ್ರೀ ಹರೀಶ್‌ ಪೂಂಜ ಅವರು - ಎಂಡೋಸಲ್ಟಾನ್‌ ಪೀಡಿತರಿಗೆ ಕೊಕ್ಕಡದ ಮಾದರಿಯಲ್ಲಿ ಎಂಡೋಪಾಲನಾ ಕೇಂದ್ರಗಳನ್ನು ಸರ್ಕಾರವೇ ನಿರ್ವಹಣೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಆನಂದ ಸಿದ್ದು ನ್ಯಾಮಗೌಡ ಅವರು - ಜಮಖಂಡಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕೃಷ್ಣಾ ನದಿಗೆ ಬ್ರಿಡ್ಜ್‌ ಕಂ ಬ್ಯಾರೇಜ್‌ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಪುಟ್ಟರಂಗ ಶೆಟ್ಟಿ ಸಿ. ಅವರು - ಚಾಮರಾಜನಗರ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಕೃಷಿ ಕಾಲೇಜು ಆರಂಭಿಸುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಜಿ. ಸೋಮಶೇಖರ ರೆಡ್ಡಿ ಅವರು - ಬಳ್ಳಾರಿ ನಗರದ ಕುಡಿಯುವ ನೀರಿನ ಯೋಜನೆಯಲ್ಲಿನ ವಿಳಂಬದ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ..೮/ .. 14) 15) 1) 2) -ನ 6 ;- ಶ್ರೀ ಕೆ.ಜೆ. ಬೋಪಯ್ಯ ಅವರು - ಕೊಡಗು ಜಿಲ್ಲೆಯಲ್ಲಿ ಬಿದ್ದ ಭಾರಿ ಮಳೆಯಿಂದಾಗಿ ಹಾನಿಗೀಡಾಗಿದ್ದ ರಸ್ತೆ, ಸೇತುವೆ, ಶಾಲೆಗಳು, ಅಂಗನವಾಡಿ ಕೇಂದಗಳು ಹಾಗೂ ಮತ್ತಿತರ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಆರ್‌. ಮಂಜುನಾಥ್‌ ಮತ್ತು ಇತರರು - ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 7. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಮುನಿಯಪ್ಪ ವಿ. ಅವರು - “ವಸತಿ ಯೋಜನೆ” ಕುರಿತು ದಿನಾಂಕ: 09.03.2020 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 43(759)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಹೂಲಗೇರಿ ಡಿ.ಎಸ್‌. ಅವರು - “ಗ್ರಾನೈಟ್‌ ಘಟಕಗಳು” ಕುರಿತಂತೆ ಕೇಳಿರುವ ದಿನಾಂಕ: 13.03.2020 ರ 7ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 92(1854)ನ್ನು ಅರ್ಧ ಗಂಟೆ ಕಾಲ ಚರ್ಚಿಸುವುದು. 8. ಖಾಸಗಿ ಸದಸ್ಯರ ಕಾರ್ಯಕಲಾಪಗಳು ನಿರ್ಣಯಗಳು ಶ್ರೀ ಅಭಯ ಪಾಟೀಲ ಅವರು ಈ ಕೆಳಕಂಡ ನಿರ್ಣಯಗಳನ್ನು ಮಂಡಿಸುವುದು: 1) “ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ಪರಿಸರದಲ್ಲಿ ಹಲವಾರು ಶೈಕ್ಷಣಿಕ ವಿದ್ಯಾಸಂಸ್ಥೆಗಳು ಇದ್ದು, ಇಲ್ಲಿ ಹೆಚ್ಚು ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗಿದ್ದು, ಉದ್ಯೋಗವನ್ನು ಅರಸಿ ಇತರ ರಾಜ್ಯಗಳಿಗೆ ವಲಸೆ ಹೋಗುತ್ತಿರುವುದನ್ನು ತಪ್ಪಿಸಲು ಹಾಗೂ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ದಿಗಾಗಿ ಬೆಳಗಾವಿಯಲ್ಲಿ ಒಂದು ಬೃಹತ್‌ ಪ್ರಮಾಣದ ಐ.ಟಿ. ಪಾರ್ಕ್‌ನ್ನು ಸ್ಥಾಪಿಸುವುದು ಅವಶ್ಯಕವಾಗಿದ್ದು, ರಾಷ್ಟ್ರೀಯ ಹೆದ್ದಾರಿ ಸಂಖ್ಯೆ4ಕ್ಕೆ ಹೊಂದಿಕೊಂಡಿರುವ ಬೆಳಗಾವಿ ಗ್ರಾಮದ ಸರ್ವೆ ನಂ.1304 ರಿಂದ 1349 ರವರೆಗೆ ಇರುವ ಸುಮಾರು 745 ಎಕರೆಯಷ್ಟು ಜಮೀನು ರಾಜ್ಯ ಸರ್ಕಾರಕ್ಕೆ ಸೇರಿದ್ದು, ಈ ಸ್ಥಳದಲ್ಲಿ ಬೃಹತ್‌ ಪ್ರಮಾಣದ ಐ.ಟಿ. ಪಾರ್ಕ್‌ನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಈ ಸದನವು ಒತ್ತಾಯಿಸುತ್ತದೆ.” ಗೆ. - 7:- 2) “ಭಾರತ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿರುವ ಗಣ್ಯ ವ್ಯಕ್ತಿಗಳ ಹಾಗೂ ಅವರ ಐತಿಹಾಸಿಕ ಸ್ಮಾರಕಗಳನ್ನು ನಿರ್ಮಿಸುವ ಮುಖಾಂತರ ಇಂದಿನ ಯುವ ಪೀಳಿಗೆಗೆ ಅವುಗಳನ್ನು ಪರಿಚಯಿಸುವುದು ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಳ್ಳುವುದು ಈ ಸಂದರ್ಭದಲ್ಲಿ ಅತ್ಯಂತ ಅವಶ್ಯಕವಾಗಿರುತ್ತದೆ. ಆದ್ದರಿಂದ ಈ ವೀರ ಯೋಧರುಗಳ ಜೀವನ ಚರಿತ್ರೆಗಳನ್ನು ಮಾದರಿ ರೂಪದಲ್ಲಿ ಸ್ಥಾಪಿಸುವ, ವಿಜ್ಞಾನಿಗಳ ಮತ್ತು ಸ್ವತಂತ್ರ ಭಾರತಕ್ಕೆ ಹೋರಾಡಿದ ಮಹಾನ್‌ ವ್ಯಕ್ತಿಗಳ ಜನ್ಮಸ್ಥಳ, ಕರ್ಮಭೂಮಿ, ಜೀವನ ಚರಿತ್ರೆ ಹಾಗೂ ಸ್ಮಾರಕಗಳ ಪ್ರತಿರೂಪತೆಯ ಪಳುವಳಿಕೆಗಳನ್ನು ಒಂದೇ ಪರಿಸರದಲ್ಲಿ ಸ್ಥಾಪಿಸುವುದರಿಂದ ಇಂದಿನ ಯುವಕರಲ್ಲಿ ದೇಶಾಭಿಮಾನವನ್ನು ಹೆಚ್ಚಿಸುವುದರ ಜೊತೆಗೆ ಉತ್ತರ ಕರ್ನಾಟಕದ ಭಾಗದಲ್ಲಿ ಬೆಳಗಾವಿಯನ್ನು ಮಾದರಿ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಅವಕಾಶವಾಗುವುದರಿಂದ ಬೆಳಗಾವಿ ತಾಲ್ಲೂಕಿನ ಮಚ್ಚೆ ಗ್ರಾಮದ ಸರ್ವೆ ನಂ.559, 560, 561, ಹಾಗೂ 583 ರಲ್ಲಿರುವ ಸುಮಾರು 317 ಎಕರೆಯಷ್ಟು ಸರ್ಕಾರಿ ಜಮೀನಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಂಯುಕ್ತ ಅನುದಾನದಲ್ಲಿ ಐತಿಹಾಸಿಕ ಸ್ಮಾರಕಗಳ ಮಾದರಿಗಳನ್ನು (ರಿಫ್ಲಿಕಾಗಳನ್ನು ನಿರ್ಮಿಸಬೇಕೆಂದು ಈ ಸದನವು ಒತ್ತಾಯಿಸುತ್ತದೆ.” ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assemblyflob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 20ನೇ ಫೆಬ್ರವರಿ, 2020 (ಸಮಯ: ಬೆಳಿಗ್ಗೆ 10.30 ಗಂಟಿಗೆ) 1. ಸದಸ್ಯರಿಂದ ಪ್ರಮಾಣ ವಚನ / ಪ್ರತಿಜ್ಞಾ ವಚನ ಸ್ಪೀಕಾರ ಸ ತ 2. ವರದಿಗಳನ್ನೊಪ್ಪಿಸುವುದು ಶ್ರೀ ಅರಗ ಜ್ಞಾನೇಂದ್ರ (ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿ) ಅವರು 2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿಯ 29ನೇ (ಅನುಪಾಲನಾ) ವರದಿ ಹಾಗೂ 30ನೇ ವರದಿ (ಮಧ್ಯಂತರ ವಿಶೇಷ ವರದಿ)ಗಳನ್ನೊಪ್ಪಿಸುವುದು. 3. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “2020ರ ಫೆಬ್ರವರಿ 17 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ |. ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರಿಗೆ ಕೃತಜ್ಞಕಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ” ಎಂದು ದಿನಾಂಕ 18ನೇ ಫೆಬ್ರವರಿ 2020 ರಂದು ಶ್ರೀ ಎ.ಎಸ್‌. ಪಾಟೀಲ್‌ (ನಡಹಳ್ಳಿ) ರವರು ಸೂಚಿಸಿ, ಶ್ರೀ ಹೆಜ್‌. ಹಾಲಪ್ಪ ಹರತಾಳ್‌ ರವರು ಅನುಮೋದಿಸಿರುವ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ (ಎರಡನೇ ದಿನ) ಹಾಗೂ ಸರ್ಕಾರದ ಉತ್ತರ. ಗೆ 4. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು ಶ್ರೀ ಅರಬೈಲ್‌ ಹೆಬ್ಬಾರ್‌ ಶಿವರಾಮ್‌ (ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು) ಅವರು:- ಅ) 2020ನೇ ಸಾಲಿನ ಕೈಗಾರಿಕಾ ವಿವಾದಗಳ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. . ಶ್ರೀ ಅರಬೈಲ್‌ ಹೆಬ್ಬಾರ್‌ ಶಿವರಾಮ್‌ (ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ವಾಣಿಜ್ಯ ಮತ್ತು ವಾಣಿಜ್ಯ ಕಾರ್ಯಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಲ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಕೆ. ಶ್ರೀನಿವಾಸಗೌಡ, ಕೆ.ಎಂ. ಶಿವಲಿಂಗೇಗೌಡ, ಎ.ಟಿ. ರಾಮಸ್ವಾಮಿ, ಸಿ.ಎನ್‌. ಬಾಲಕೃಷ್ಣ ಹಾಗೂ ಇತರರು - ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಅಂಗೀಕಾರಗೊಂಡಿದ್ದ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಆರ್ಥಿಕ ಬಿಕ್ಕಟ್ಟಿನಿಂದಾಗಿ ಸ್ಥಗಿತಗೊಳಿಸಿರುವ ಬಗ್ಗೆ ಹಾಗೂ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳಿಗಾಗಿ 2018-19ನೇ ಸಾಲಿನಲ್ಲಿ ಮಂಜೂರಾಗಿದ್ದ ಮೊತ್ತವನ್ನು ತಡೆಹಿಡಿದಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಗಳ ಮೇಲೆ ಚರ್ಚೆ. ಶ್ರೀಯುತರುಗಳಾದ ಬಂಡೆಪ್ಪ ಖಾಶೆಂಪೂರ, ಪ್ರಿಯಾಂಕ ಖರ್ಗೆ ಹಾಗೂ ಎಂ.ವೈ. ಪಾಟೀಲ ಅವರುಗಳು - ತೊಗರಿಯನ್ನು ಬೆಂಬಲ ಬೆಲೆಯಲ್ಲಿ ರೈತರಿಂದ ಖರೀದಿ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ಅ) ಆ) ಇ) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 20ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 19.30 ಗಂಟೆಗೆ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ತಡೆಹಿಡಿಯಲಾದ ಪ್ರಶ್ನೆ:- ದಿನಾಂಕ: 06.03.2020ರ 2ನೇ ಪಟ್ಟಿಯಿಂದ ತಡೆಹಿಡಿಯಲಾದ ಶ್ರೀ ಅಬ್ಬಯ್ಯ ಪ್ರಸಾದ್‌ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 24(18) ವರ್ಗಾವಣೆಗೊಂಡ ಪ್ರಶ್ನೆ:- 09.03.2020ರ 3ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ನಿಸರ್ಗ ನಾರಾಯಣಸ್ವಾಮಿ ಎಲ್‌.ಎನ್‌. ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 32752) 2. ದಿನಾಂಕ: 09.03.2020ರ 3ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ಡಿ.ಎಸ್‌. ಸುರೇಶ್‌ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 37(90) 1. ದಿನಾಂಕ: ಈ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಹನ್ನೆರಡನೇ ಪಟ್ಟಿ ಮಾನ್ಯ ನಗರಾಭಿವೃದ್ಧಿ ಸಚಿವರು ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರು ಹನ್ನೆರಡನೇ ಪಟ್ಟಿ «2 .. -೭ 2 ;- 2. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಸಿ.ಸಿ. ಪಾಟೀಲ್‌ (ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕಲ್ಲುಪುಡಿ ಮಾಡುವ ಘಟಕಗಳ (ಕ್ರಷರ್‌ಗಳ) ನಿಯಂತ್ರಣ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ವಿತ್ತೀಯ ಕಾರ್ಯಕಲಾಪಗಳು 1) 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಮುಂದುವರೆದ ಚರ್ಚೆ 2) 2019-20ನೇ ಸಾಲಿನ ಪೂರಕ ಅಂದಾಜುಗಳ (3ನೇ ಹಾಗೂ ಅಂತಿಮ ಕಂತು) ಮೇಲೆ ಚರ್ಚೆ. 4. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎ. ಡಿ/.. ಇಂತಿ 2 2. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಬಹಿರಂಗ ಸ್ಥಳಗಳ (ವಿರೂಪಗೊಳಿಸುವುದನ್ನು ಪ್ರತಿಬಂಧಿಸುವ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ: ಅಶ್ವತ್ಥನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5, ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಆರಗ ಜ್ಞಾನೇಂದ್ರ ನೆಹರು ಚ. ಓಲೇಕಾರ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಎ.ಟಿ. ರಾಮಸ್ವಾಮಿ ಹಾಗೂ ಇವರುಗಳು - 201ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್‌ಗಳ ನೇಮಕಾತಿಯಲ್ಲಿ ಆದ ವಿಳಂಬ, ಕರ್ನಾಟಕ ಆಡಳಿತ ಮಂಡಳಿಯ ಆದೇಶ, ಸಚಿವ ಸಂಪುಟ ಸಭೆಯ ನಿರ್ಣಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಅಡ್ವೋಕೇಟ್‌ ಜನರಲ್‌ ಅವರು ನೀಡಿರುವ ಅಭಿಪ್ರಾಯಗಳ ದಾಖಲೆಗಳ ಅನುಸಾರ ಸದರಿ ಪ್ರಕರಣದಲ್ಲಿ ಸಂವಿಧಾನದ ಅನುಚ್ಛೇದ 323(2)ರ ಉಲ್ಲಂಘನೆಯಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. «4 .. 2) 3) 4) 5) 6) 7) ಶ್ರೀಯುತರುಗಳಾದ ಕೆ. ಮಾಡಾಳು ವಿರೂಪಾಕ್ಷಪ್ಪ, ಬಿ.ಸಿ. ನಾಗೇಶ್‌ ಹಾಗೂ ಶಂಕರ ಬಿ. ಪಾಟೀಲ ಮುನೇನಕೊಪ್ಪ ಇವರುಗಳು - ದಾವಣಗೆರೆ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿನ ರೈತರು ಅಮೃತ್‌ ಮಹಲ್‌ ಕಾವಲಿನಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದು, ಇವರುಗಳಿಗೆ ಸಾಗುವಳಿ ಜೇಟಿಯನ್ನು ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆಜೆ. ಜಾರ್ಜ್‌, ಕೃಷ್ಣಬೈರೇಗೌಡ, ಬಿ.ಎಸ್‌. ಸುರೇಶ್‌, ಶ್ರೀಮತಿ ಸೌಮ್ಯ ರೆಡ್ಡಿ ಹಾಗೂ ರಿಜ್ಜಾನ್‌ ಅರ್ಷದ್‌ ಇವರುಗಳು - ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಎಲ್ಲಾ ಇಲಾಖೆಗಳನ್ನು ಒಟ್ಟುಗೂಡಿಸಿ ಮಂಡಿಸಿರುವ ಪ್ರತ್ಯೇಕ ಕಾಯ್ದೆ ಮತ್ತು ಆಡಳಿತ ಸುಧಾರಣೆ ಮಾಡುವ ಬಗ್ಗೆ ಪ್ರಸ್ನಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಹೆಚ್‌. ಹಾಲಪ್ಪ, ಬಿ.ಸಿ.ನಾಗೇಶ್‌ ಹಾಗೂ ಎಂ.ಪಿ. ಅಪ್ಪಚ್ಚು (ರಂಜನ್‌) ಇವರುಗಳು - ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರಗಳನ್ನು ವಿಜಯಪುರದ ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಸಂಯೋಜಿಸುತ್ತಿರುವುದರಿಂದ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಗೂಳಿಹಟ್ಟಿ ಡಿ. ಶೇಖರ್‌, ಡಿ.ಎಸ್‌. ಸುರೇಶ್‌ ಹಾಗೂ ಜಿ. ಸೋಮಶೇಖರ ರೆಡ್ಡಿ ಇವರುಗಳು - ಚಿತ್ರದುರ್ಗ ಜಿಲ್ಲೆಯ ಶ್ರೀ ವಿನಾಯಕ ಸಂಯುಕ್ತ ಪದವಿಪೂರ್ವ ಕಾಲೇಜಿನ ಮಾನ್ಯತೆ ರದ್ದುಪಡಿಸಿ ವೇತಾನುದಾನ ಹಿಂಪಡೆಯಲು ಶಿಫಾರಸ್ಸು ಮಾಡಿರುವ ಆದೇಶದ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತರ ಶ್ರೀಯುತರುಗಳಾದ ಎನ್‌. ಮಹೇಶ್‌, ಸುರೇಶ್‌ ಗೌಡ ಹಾಗೂ ಡಾ. ಕೆ. ಅನ್ನದಾನಿ ಇವರುಗಳು — ಬೆಂಗಳೂರು ನಗರದ ನಂದಿನಿ ಲೇಔಟ್‌ ವಾರ್ಡ್‌ನ ರಾಮಕೃಷ್ಣನಗರದಲ್ಲಿರುವ ಮಕ್ಕಳ ಆಟದ ಮೈದಾನವನ್ನು ಬಿಡಿಎ ವತಿಯಿಂದ ಸಿ.ಎ. ನಿವೇಶನವೆಂದು ವಿವಿಧ ಸಂಸ್ಥೆಗಳಿಗೆ ಹಂಚಿಕೆ ಮಾಡಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ವಿ. ಮುನಿಯಪ್ಪ, ಟಿ. ವೆಂಕಟರಮಣಯ್ಯ, ಎಸ್‌.ಎನ್‌. ನಾರಾಯಣಸ್ವಾಮಿ ಹಾಗೂ ಇತರರು - ಎತ್ತಿನಹೊಳೆ ಯೋಜನೆಗೆ ಅಗತ್ಯ ಅನುದಾನ ಮತ್ತು ಪ್ರಾಮುಖ್ಯತೆ ನೀಡುವ ಬಗ್ಗೆ ಪಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. * 5/ .. 2) 3) 4) ೨) 6) 7) 8) 5 6. ಗಮನ ಸೆಳೆಯುವ ಸೂಚನೆಗಳು ಶ್ರೀ ಕೃಷ್ಣಬೈರೇಗೌಡ ಅವರು - ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುವ ಯಲಹಂಕ ತಾಲ್ಲೂಕು ತಹಸೀಲ್ದಾರ್‌ ರವರ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು - ಬೆಳಗಾವಿ ಜಿಲ್ಲೆ ರಾಯಭಾಗ ಮತಕ್ಷೇತ್ರದ ಕಂಕನವಾಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಗೈರಾಣ ಜಮೀನಿಗೆ ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ದಾಖಲಾತಿಗಳನ್ನು ಸೃಷ್ಟಿಸಲು ಸಹಕರಿಸಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಈಶ್ವರ ಬಿ. ಖಂಡ್ರೆ ಅವರು - ಬೀದರ್‌ನಲ್ಲಿರುವ ಕರ್ನಾಟಕ ಪಶು ವೈದ್ಯಕೀಯ, ಪಶು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಗಳಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮಾನ್ಯ ಪಶುಸಂಗೋಪನೆ ಹಾಗೂ ಹಜ್‌ ಮತ್ತು ವಕ್ಫ್‌ ಸಚಿವರ ಗಮನ ಸೆಳೆಯುವುದು. ಶ್ರೀ ಹರೀಶ್‌ ಪೂಂಜ ಅವರು - ಎಂಡೋಸಲ್ಫಾನ್‌ ಪೀಡಿತರಿಗೆ ಕೊಕ್ಕಡದ ಮಾದರಿಯಲ್ಲಿ ಎಂಡೋಪಾಲನಾ ಕೇಂದ್ರಗಳನ್ನು ಸರ್ಕಾರವೇ ನಿರ್ವಹಣೆ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಆನಂದ ಸಿದ್ದು ನ್ಯಾಮಗೌಡ ಅವರು - ಜಮಖಂಡಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕೃಷ್ಣಾ ನದಿಗೆ ಬ್ರಿಡ್ಜ್‌ ಕಂ ಬ್ಯಾರೇಜ್‌ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಆರ್‌. ಮಂಜುನಾಥ್‌ ಮತ್ತು ಇತರರು - ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಡಾ। ಭರತ್‌ ಶೆಟ್ಟಿ ವೈ ಅವರು - ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಮೊತ್ತವನ್ನು ಪರಿಷ್ಕರಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ವಿಧಾನಸಭಾ ಕ್ಷೇತದ ವಿವಿಧ ಕಾಮಗಾರಿಗಳಿಗಾಗಿ ಮಂಜೂರು ಮಾಡಿದ್ದ ಅನುದಾನವನ್ನು ತಡೆಹಿಡಿದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ೬. 6/ .. 9) 10) 11) 12) 13) 14) 15) ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಸರ್ಕಾರದ ಹಂತದಲ್ಲಿ ಕಡತ ವಿಲೇವಾರಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ಕುಡಿಯುವ ನೀರಿನ ತೊಂದರೆಯ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಗಣೇಶ್‌ ಪ್ರಕಾಶ್‌ ಹುಕ್ಕೇರಿ ಅವರು - ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ನೇಜ್‌ ಗ್ರಾಮಕ್ಕೆ ಸಮರ್ಪಕವಾಗಿ ವಿದ್ಯುತ್‌ ಪೂರೈಕೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯ ವಡಗಾವಿಯಲ್ಲಿ ಸರ್ಕಾರಿ ಪದವಿ ಕಾಲೇಜು ಆರಂಭಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ) ಗಮನ ಸೆಳೆಯುವುದು. ಶ್ರೀ ಬಿ.ಕೆ. ಸಂಗಮೇಶ್ವರ ಅವರು - ಭದ್ರಾವತಿ ನಗರದಲ್ಲಿರುವ ಮೈಸೂರು ಕಾಗದ ಕಾರ್ಬಾನೆ ಮತ್ತು ಸಕ್ಕರೆ ಕಾರ್ಯಾನೆಯನ್ನು ಪುನಃ ಪ್ರಾರಂಭಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ಪೌರಕಾರ್ಮಿಕರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ/ ಪಂಗಡದ ಹಾಗೂ ಹಿಂದುಳಿದ ವರ್ಗದ ಫಲಾನುಭವಿಗಳಿಗೆ ಮನೆಗಳನ್ನು ನಿರ್ಮಿಸುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ ಸೆಳೆಯವುದು. ಶ್ರೀ ದೊಡ್ಡನಗೌಡ ಜಿ. ಪಾಟೀಲ ಅವರು - ಹುನಗುಂದ ತಾಲ್ಲೂಕಿನ ಮರೋಳ ಏತ ನೀರಾವರಿ 2ನೇ ಹಂತದ ಹನಿ ನೀರಾವರಿ ಯೋಜನೆಯು ಕಳಪೆ ಗುಣಮಟ್ಟದಿಂದ ಕೂಡಿರುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯವುದು. * ೫7/.. 16) 17) 18) 19) 20) 21) 22) -: 7:- ಶ್ರೀ ಡಿ.ಎಸ್‌. ಹೂಲಗೇರಿ ಅವರು - ಲಿಂಗಸುಗೂರು ಪಟ್ಟಣದಲ್ಲಿ ಒಳಚರಂಡಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯವುದು. ಶ್ರೀ ಹೆಚ್‌.ಕೆ. ಪಾಟೀಲ್‌ ಅವರು - ಸರ್ಕಾರದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಕ್ಷೇಮಾಭಿವೃದ್ದಿ ದಿನಗೂಲಿ ನೌಕರರನ್ನು ಪರಿಗಣಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ದೇವಾನಂದ ಫೂಲಸಿಂಗ ಚವ್ಹಾಣ ಅವರು - ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಕೃಷಿ ಇಲಾಖೆಯಲ್ಲಿ ರೈತರಿಗೆ ವಿತರಿಸಬೇಕಾದ ಸಾಮಗ್ರಿಗಳನ್ನು ಅಕ್ರಮವಾಗಿ ಹೊರ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಅಮೃತ ಅಯ್ಯಪ್ಪ ದೇಸಾಯಿ ಅವರು - ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಗಬ್ಬೂರು ಕ್ರಾಸ್‌ ಟೋಲ್‌ಗೇಟ್‌ನಿಂದ ಧಾರವಾಡ ಬೈಪಾಸ್‌ ನರೇಂದ್ರ ಕ್ರಾಸ್‌ವರೆಗಿನ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಉನ್ನತೀಕರಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ನಿರ್ಮಿಸಲಾಗುತ್ತಿರುವ ಎಂ.ವಿ.ಕೆ. ಗೋಲ್ಡನ್‌ ಡೇರಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಶ್ವಿನ್‌ ಕುಮಾರ್‌ ಎಂ. ಅವರು - ಟಿ. ನರಸೀಪುರ ವಿಧಾನಸಭಾ ಕ್ಷೇತ್ರದ ಸೋಮನಾಥಪುರದಲ್ಲಿ ಆರೋಗ್ಯ ಇಲಾಖೆಯ ವಶದಲ್ಲಿರುವ ಜಮೀನನ್ನು ಪ್ರವಾಸೋದ್ಯಮ ಇಲಾಖೆಯ ವಶಕ್ಕೆ ಪಡೆದು ಪ್ರವಾಸಿಗರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಬಗ್ಗೆ ಮಾನ್ಯ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಶ್ರೀ ರಾಜಕುಮಾರ ಪಾಟೀಲ ತೇಲ್ಕೂರ ಅವರು - ಕಲ್ಕಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳನ್ನು 371 (ಜೆ) ಅಡಿ ನೇಮಕ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. «8/.. 23) 24) 25) 76) 27) 28) 29) -8:- ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ಮೂಡಿಗೆರೆ ತಾಲ್ಲೂಕು ಕಳಸಾ ಹೋಬಳಿ ಸಂಸೆ ಗಾಮದಲ್ಲಿ ರೈತರು ಕೃಷಿ ಮಾಡುತ್ತಿರುವ ಅರಣ್ಯ ಭೂಮಿಯನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಿ ರೈತರಿಗೆ ಶಾಶ್ವತ ಪರಿಹಾರವನ್ನು ನೀಡುವ ಬಗ್ಗೆ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ ಅವರು - 2019ನೇ ಸಾಲಿನ ಮುಂಗಾರು ಹಂಗಾಮಿನ ವಿಮಾ ಪರಿಹಾರ ಹಣವನ್ನು ನೋಂದಾಯಿತ ರೈತರಿಗೆ ನೀಡದಿರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಹೊಸದುರ್ಗ ತಾಲ್ಲೂಕಿನ ಕೆಲ್ಲೋಡು ಬಳಿ ಕುಡಿಯುವ ನೀರಿಗೆ ನಿರ್ಮಿಸಿದ್ದ ಬ್ಯಾರೇಜ್‌ನ್ನು ಪುನರ್‌ ನಿರ್ಮಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣಸ್ವಾಮಿ ಕೆ.ಎಂ. ಅವರು - ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಜಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ಜಿಲ್ಲೆ ರಾಷ್ಟೀಯ ಹೆದ್ದಾರಿ 75ರಲ್ಲಿನ ಚತುಷ್ಪಥ ರಸ್ತೆಯ ಕಾಮಗಾರಿ ವಿಳಂಬದ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಉಮಾನಾಥ ಎ. ಕೋಟ್ಯಾನ್‌ ಅವರು - ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟೆ ಚೆನ್ನಯ್ಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಕೆ ಮಹದೇವ ಅವರು - ಪಿರಿಯಾಪಟ್ಟಣ ಕ್ಷೇತದ ರಾಶೀಮಂಟಿ ಕಾವಲಿನಲ್ಲಿ ಅಲ್ಲಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಅಡ್ಡಿಪಡಿಸುತ್ತಿರುವ ಬಗ್ಗೆ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಗಮನ ಸೆಳೆಯುವುದು. . 9/.. 30) ಶ್ರೀ ಮಸಾಲ ಜಯರಾಂ ಅವರು - ತುರುವೇಕೆರೆ ವಿಧಾನಸಭಾ ಕ್ಷೇತ್ರದ ಪಟ್ಟಣ ಪಂಚಾಯಿತಿ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ಇರುವ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 31) ಶ್ರೀ ಆನಂದ ಸಿದ್ದು ನ್ಯಾಮಗೌಡ ಅವರು - ಜಮಖಂಡಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. 32) ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ ಮತ್ತು ಕೆ.ಎಸ್‌. ಲಿಂಗೇಶ್‌ ಅವರುಗಳು - ಹಾಸನ ಜಿಲ್ಲೆಯ ವಿವಿಧ ಕಾಮಗಾರಿಗಳಿಗಾಗಿ ಅರ್ಹ ಗುತ್ತಿಗೆದಾರರುಗಳಿ೦ದ ಕರೆಯಲಾಗಿರುವ ಇ-ಪ್ರಕ್ಕೂರ್‌ಮೆಂಟ್‌ ಆನ್‌ಲೈನ್‌ ಟೆಂಡರ್‌ನ್ನು ರದ್ದುಗೊಳಿಸಿ ಮರು ಟೆಂಡರ್‌ನ್ನು ಕರೆಯುವ ಹಾಗೂ ಟೆಂಡರ್‌ನಲ್ಲಿ ಅಕ್ರಮವಾಗಿರುವ ಬಗ್ಗೆ ತನಿಖೆ ಮಾಡುವ ಕುರಿತು ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assemblyf/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 23ನೇ ಮಾರ್ಚ್‌, 2020 (ಸಮಯ:: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹದಿಮೂರನೇ ಪಟ್ಟಿ ಆ) ತಡೆಹಿಡಿಯಲಾದ ಪ್ರಶ್ನೆ:- ದಿನಾಂಕ: 16.03.2020ರ 8ನೇ : ಮಾನ್ಯ ಕಂದಾಯ ಸಚಿವರು ಪಟ್ಟಿಯಿ೦ದ ತಡೆಹಿಡಿಯಲಾದ ಶ್ರೀ ಬಸವನಗೌಡ ದದ್ದಲ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 117(998) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹದಿಮೂರನೇ ಪಟ್ಟಿ 2. ವಿತ್ತೀಯ ಕಾರ್ಯಕಲಾಪಗಳು 1) 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಮುಂದುವರೆದ ಚರ್ಚೆ 2) 2019-20ನೇ ಸಾಲಿನ ಪೂರಕ ಅಂದಾಜುಗಳ (3ನೇ ಹಾಗೂ ಅಂತಿಮ ಕಂತು) ಮೇಲೆ ಮುಂದುವರೆದ ಚರ್ಚೆ. ಎ 2/ .. 3. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾ೦ತರ ಯೋಜನೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು 2. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರೇಸ್‌ ಕೋರ್ಸುಗಳಿಗೆ ಪರವಾನಗಿ ನೀಡುವ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಅರಬೈಲ್‌ ಹೆಬ್ಬಾರ್‌ ಶಿವರಾಮ್‌ (ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು) ಅವರು:- ಅ) 2020ನೇ ಸಾಲಿನ ಕೈಗಾರಿಕಾ ವಿವಾದಗಳ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಶ್ರೀ ಅರಬೈಲ್‌ ಹೆಬ್ಬಾರ್‌ ಶಿವರಾಮ್‌ (ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಗಮನ ಸೆಳೆಯುವ ಸೂಚನೆಗಳು 1) ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳಿಗಾಗಿ ಮಂಜೂರು ಮಾಡಿದ್ದ ಅನುದಾನವನ್ನು ತಡೆಹಿಡಿದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. Rc 2) 3) 4) 5) 6) 7) 8) -: 3 ;- ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಸರ್ಕಾರದ ಹಂತದಲ್ಲಿ ಕಡತ ಎಲೇವಾರಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಗಣೇಶ್‌ ಪ್ರಕಾಶ್‌ ಹುಕ್ಕೇರಿ ಅವರು - ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ನೇಜ್‌ ಗ್ರಾಮಕ್ಕೆ ಸಮರ್ಪಕವಾಗಿ ಎದ್ಕುತ್‌ ಪೂರೈಕೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯ ವಡಗಾವಿಯಲ್ಲಿ ಸರ್ಕಾರಿ ಪದವಿ ಕಾಲೇಜು ಆರಂಭಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ) ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿ೦ದ ನಿರ್ಮಿಸಲಾಗುತ್ತಿರುವ ಎಂ.ವಿ.ಕೆ. ಗೋಲ್ಡನ್‌ ಡೇರಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ಮೂಡಿಗೆರೆ ತಾಲ್ಲೂಕು ಕಳಸಾ ಹೋಬಳಿ ಸಂಸೆ ಗ್ರಾಮದಲ್ಲಿ ರೈತರು ಕೃಷಿ ಮಾಡುತ್ತಿರುವ ಅರಣ್ಯ ಭೂಮಿಯನ್ನು ಕ೦ದಾಯ ಇಲಾಖೆಗೆ ಹಸ್ತಾಂತರಿಸಿ ರೈತರಿಗೆ ಶಾಶ್ಚತ ಪರಿಹಾರವನ್ನು ನೀಡುವ ಬಗ್ಗೆ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ ಅವರು - 2019ನೇ ಸಾಲಿನ ಮುಂಗಾರು ಹಂಗಾಮಿನ ವಿಮಾ ಪರಿಹಾರ ಹಣವನ್ನು ನೋಂದಾಯಿತ ರೈತರಿಗೆ ನೀಡದಿರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಆನಂದ ಸಿದ್ದು ನ್ಯಾಮಗೌಡ ಅವರು - ಜಮಖಂಡಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಆಹಾರ ಸಾಮಗಿಗಳನ್ನು ವಿತರಣೆ ಮಾಡುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. dl .. 9) 10) 11) 12) 13) 14) 15) -ು 6 /- ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ ಮತ್ತು ಕೆ.ಎಸ್‌. ಲಿಂಗೇಶ್‌ ಅವರುಗಳು - ಹಾಸನ ಜಿಲ್ಲೆಯ ವಿವಿಧ ಕಾಮಗಾರಿಗಳಿಗಾಗಿ ಅರ್ಹ ಗುತ್ತಿಗೆದಾರರುಗಳಿಂದ ಕರೆಯಲಾಗಿರುವ ಇ-ಪ್ರಕ್ಕೂರ್‌ಮೆ೦ಟ್‌ ಆನ್‌ಲೈನ್‌ ಟೆಂಡರ್‌ನ್ನು ರದ್ದುಗೊಳಿಸಿ ಮರು ಟೆಂಡರ್‌ನ್ನು ಕರೆಯುವ ಹಾಗೂ ಟೆಂಡರ್‌ನಲ್ಲಿ ಅಕ್ರಮವಾಗಿರುವ ಬಗ್ಗೆ ತನಿಖೆ ಮಾಡುವ ಕುರಿತು ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಡಾ।ಃ ಭರತ್‌ ಶೆಟ್ಟ ವೈ ಅವರು - ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಕ್ಷೇತ್ರವಾರು ಅನುದಾನವನ್ನು ಬಿಡುಗಡೆ ಮಾಡಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ವಿ. ಮುನಿಯಪ್ಪ ಅವರು - ಶಿಡ್ಲಘಟ್ಟ ನಗರ ಸಭೆ ವ್ಯಾಪ್ತಿಯ ನಗರೋತ್ಥಾನ ವಿಶೇಷ ಅನುದಾನದಡಿ ಮಂಜೂರಾಗಿದ್ದ ವಿವಿಧ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆಯನ್ನು ತಡೆಹಿಡಿದಿರುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಸಿ. ತಮ್ಮಣ್ಣ ಅವರು - ಮದ್ದೂರು ಪುರಸಭೆ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ಜಿಲ್ಲೆಯ ಹೇಮಾವತಿ ಮತ್ತು ಯಗಚಿ ಜಲಾಶಯ ಯೋಜನೆ ಹಾಗೂ ಹಾಸನ ಮತ್ತು ಆಲೂರು ತಾಲ್ಲೂಕುಗಳಲ್ಲ ಭೂ ಸ್ವಾಧೀನ ಪಡಿಸಿಕೊಂಡಿರುವ ಜಮೀನಿನ ರೈತರಿಗೆ ಪರಿಹಾರ ನೀಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಸಿ. ಗೌರಿಶಂಕರ್‌ ಅವರು - ತುಮಕೂರು ಗ್ರಾಮೀಣ ಪ್ರದೇಶಗಳಲ್ಲಿ ದಾಳಿ ನಡೆಸುತ್ತಿರುವ ಚಿರತೆಗಳನ್ನು ಕಂಡಲ್ಲಿ ಗುಂಡು ಹೊಡೆಯುವ ಮೂಲಕ ಕೊಲ್ಲುವ ಅಧಿಕಾರವನ್ನು ಅರಣ್ಯ ಇಲಾಖೆಗೆ ನೀಡುವ ಬಗ್ಗೆ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ ಅವರು - ಅಫಜಲ್‌ಪೂರ ವಿಧಾನಸಭಾ ಕ್ಷೇತ್ರಕ್ಕೆ 2018-19ನೇ ಸಾಲಿನಲ್ಲಿ 3054 ರಲ್ಲಿ ಅನುದಾನ ಕಡಿತವಾಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. «Bf 16) 17) 18) 19) 20) 21) 22) ಶ್ರೀ ಟಿ. ರಘುಮೂರ್ತಿ ಅವರು - ಚಿತ್ರದುರ್ಗ ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ಕಡಲೆಕಾಳು ಬೆಳೆಯನ್ನು ಖರೀದಿಸಲು ಕ್ರಮಕೈೆಗೊಳ್ಳುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಸಂಜೀವ ಮಠಂದೂರು ಅವರು - ಪುತ್ತೂರು ನಗರಸಭೆ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಪ್ರಿಯಾಂಕ ಖರ್ಗೆ ಅವರು - ಕಲಬುರಗಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ನಡೆಯುತ್ತಿರುವ ಆಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಟವನ್ನು ತಡೆಯುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವರ ಗಮನ ಸೆಳೆಯುವುದು. ಶ್ರೀ ಮಸಾಲ ಜಯರಾಮ್‌ ಅವರು - ಜಿಲ್ಲಾ ಪಂಚಾಯತ್‌ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಜೀವವೈವಿಧ್ಯಗಳ ಯೋಜನೆಯ ವರದಿಯನ್ನು ನೀಡುವ ಸಲುವಾಗಿ ಸರ್ಕಾರಿ ಪ್ರೌಢಶಾಲೆಗಳ ಶಿಕ್ಷಕರುಗಳನ್ನು ನಿಯೋಜಿಸಿರುವುದರಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊ೦ದರೆಗಳ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕುಡಿಯವ ನೀರಿನ ಸಮಸ್ಯೆ ನಿವಾರಣೆಗೆ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರು ಸಂಗ್ರಹಣೆ ಮಾಡಿದಾಗ ಮುಳುಗಡೆಯಾಗುವ ಭೂಮಿಯ ಭೂಮಾಲೀಕರಿಗೆ ಭೂ ಪರಿಹಾರ ನೀಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಅಶ್ವಿನ್‌ ಕುಮಾರ್‌ ಎಂ. ಅವರು - ತಲಕಾಡು ಪಟ್ಟಣದಲ್ಲಿ 2020 ರಲ್ಲಿ ನಡೆಯಲಿರುವ ವಿಶ್ವಪ್ರಸಿದ್ಧ ಪಂಚಲಿಂಗೇಶ್ವರ ದರ್ಶನಕ್ಕಾಗಿ ಅಗತ್ಯ ರೂಪುರೇಷೆಗಳನ್ನು ಕೈಗೊಳ್ಳುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಜೆವರ ಗಮನ ಸೆಳೆಯುವುದು. ಶ್ರೀ ದೇವಾನಂದ ಫೂಲಸಿಂಗ ಚವ್ಹಾಣ ಅವರು - ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದ ಶಿಕ್ಷಕರನ್ನು ಉದ್ದೇಶಪೂರ್ವಕವಾಗಿ ನಗರ ಪ್ರದೇಶಕ್ಕೆ ಸ್ಥಳ ನಿಯುಕ್ತಿಗೊಳಿಸುತ್ತಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. *೮/.. 23) 24) 25) 26) 27) 28) 29) -೭ 6 ;- ಶ್ರೀ ಆನಂದ ಸಿದ್ದು ನ್ಯಾಮಗೌಡ ಅವರು - ಜಮಖಂಡಿ ತಾಲ್ಲೂಕಿನಲ್ಲಿ ಮರಳಿನ ಸಮಸ್ಯೆಯನ್ನು ಪರಿಹರಿಸಲು ಟೆಂಡರ್‌ ಕರೆಯುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವರ ಗಮನ ಸೆಳೆಯುವುದು. ಶ್ರೀ ಸಿದ್ದು ಸವದಿ ಅವರು - ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಕೈಬಿಡಲಾಗಿರುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಶಿವಾನಂದ ಎಸ್‌. ಪಾಟೀಲ್‌ ಅವರು - ವಿಜಯಪುರ ಜಿಲ್ಲೆಯಲ್ಲಿ ಸ್ಥಾಪಿತವಾಗಿರುವ ಕೂಡಗಿ ಉಷ್ಣ ವಿದ್ಯುತ್‌ ಸ್ಥಾವರದ ಯೋಜನಾ ನಿರಾಶ್ರಿತರ ಕುಟುಂಬಗಳ ಸದಸ್ಯರಿಗೆ ಉದ್ಯೋಗ ನೀಡುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಜೆ.ಎನ್‌. ಗಣೇಶ್‌ ಅವರು - ಕಂಫ್ಲಿ ವಿಧಾನಸಭಾ ಕ್ಷೇತ್ರದ ವಿವಿಧ ಹಳ್ಳಿಗಳ ಕಾಮಗಾರಿಗಳಿಗೆ ಸ್ಥಳೀಯ ಶಾಸಕರಿಗೆ ಆಹ್ವಾನ ನೀಡದೇ ಶಿಷ್ಠಾಚಾರ ಉಲ್ಲಂಘನೆ ಮಾಡಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು - ಬೆಳಗಾವಿ ಜಿಲ್ಲೆ ರಾಯಭಾಗ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮೀನುಗಾರಿಕೆ ಕಛೇರಿಯ ನಿವೇಶನ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸತಿ ನಿಲಯದ ನಿವೇಶನಗಳನ್ನು ಅಕ್ರಮವಾಗಿ ಕಬಳಿಸಿರುವ ಅತಿಕಮಣದಾರರಿಂದ ತೆರವುಗೊಳಿಸುವ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಸಿ. ಪುಟ್ಟರಂಗಶೆಟ್ಟಿ ಅವರು - ಚಾಮರಾಜನಗರದಲ್ಲಿ ಸರ್ಕಾರಿ ಕಾನೂನು ಕಾಲೇಜು ಕಾರ್ಯಾರಂಭ ಮಾಡದಿರುವ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಚಿಂತಾಮಣಿ ತಾಲ್ಲೂಕಿನ ಕಸಬಾ ಹೋಬಳಿಯಲ್ಲಿ ಸರ್ಕಾರಿ ಹುಲ್ಲು ಬನ್ನಿ ಖರಾಬು ಜಮೀನನ್ನು ಸರ್ಕಾರದ ವಶಕ್ಕೆ ಪಡೆಯುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 7 30) 31) 32) 33) 34) 35) -₹ 7.- ಶ್ರೀ ಹಾಲಪ್ಪ ಹರತಾಳ್‌ ಅವರು - ಮಿನಿ ಅಂಗನವಾಡಿ ಕೇ೦ದ್ರಗಳನ್ನು ಮುಖ್ಯ ಅಂಗನವಾಡಿ ಕೇ೦ದ್ರಗಳನ್ನಾಗಿ ಪರಿವರ್ತಿಸುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಜೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರದಲ್ಲಿರುವ ಮೆಟಿಕ್‌ಪೂರ್ವ ಬಾಲಕಿಯರ ಎದ್ಯಾರ್ಥಿನಿಲಯಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಹಾಗೂ ವಲಸೆ ಬಂದಿರುವ ಕಾರ್ಮಿಕರ ಮಕ್ಕಳಿಗೆ ವಸತಿ ನಿಲಯಗಳ ಸೌಕರ್ಯ ಕಲ್ಪಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ನಾಫೆಡ್‌ ಮುಖಾಂತರ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸುತ್ತಿರುವುದರಲ್ಲಿ ಆಗುತ್ತಿರುವ ಅನ್ಯಾಯ ಹಾಗೂ ವಿಳಂಬದ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ದೊಡ್ಡಬಳ್ಳಾಪುರದ ಹತ್ತಿರದಲ್ಲಿರುವ ರೈ ತಾಂತ್ರಿಕ ಖಾಸಗಿ ಕೃಷಿ ವಿಶ್ವವಿದ್ಯಾಲಯದಲ್ಲಿ ಅನಧಿಕೃತವಾಗಿ ಕೋರ್ಸ್‌ಗಳನ್ನು ನಡೆಸುತ್ತಿದ್ದ ಬಗ್ಗೆ ತಂದಿರುವ ವಿಧೇಯಕವನ್ನು ಜಾರಿಗೊಳಿಸುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ ಮತ್ತು ಕೆ.ಎಸ್‌. ಲಿಂಗೇಶ್‌ ಅವರುಗಳು - ಹಾಸನ ತಾಲ್ಲೂಕಿನ ವಿವಿಧ ಗ್ರಾಮಗಳ ಜಮೀನುಗಳನ್ನು ಖಾಸಗಿ ಬಿಲ್ಬರ್ಸ್‌ಗಳು ಕಾನೂನುಬಾಹಿರವಾಗಿ ಬಡಾವಣೆಗಳನ್ನು ನಿರ್ಮಿಸಿರುವ ಹಾಗೂ ಕಡಿಮೆ ದರದಲ್ಲಿ ನಿವೇಶನಗಳನ್ನು ಮಾರಾಟ ಮಾಡಲಾಗುವುದೆಂದು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವ ಪೊಲೀಸ್‌ ವೃತ್ತ ನಿರೀಕ್ಷಕರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ಮತಕ್ಷೇತ್ರ ವ್ಯಾಪ್ತಿಯ ರೈತರು ಬೆಳೆದಿರುವ ರಬ್ಬೀ ಜೋಳವನ್ನು ಖರೀದಿಸುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. 8/.. 36) 37) 38) 39) 40) -1 8; ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಹಾಸನ ಜಿಲ್ಲೆಯ ಬೇಲೂರು ರಸ್ತೆ ಯರೇಹಳ್ಳಿ ಗ್ರಾಮ ಹಾಗೂ ಕಸಬಾ ಹೋಬಳಿಯ ಸುತ್ತಮುತ್ತಲಿನ ನೂರಾರು ಎಕರೆ ಜಮೀನುಗಳಲ್ಲಿ ಖಾಸಗಿ ಬಿಲ್ಬರ್ಸ್‌ಗಳು ಕಾನೂನುಬಾಹಿರವಾಗಿ ಬಡಾವಣೆಗಳನ್ನು ನಿರ್ಮಿಸಿರುವ ಬಗ್ಗೆ ಹಾಗೂ ಹಾಸನ ನಗರದ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಬಡಾವಣೆ ನಿರ್ಮಾಣಗಳ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ರಾಜಕುಮಾರ ಪಾಟೀಲ ತೇಲ್ಕೂರ ಅವರು - ಸೇಡ೦ ಮತಕ್ಷೇತ್ರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಕೊರತೆಯಿಂದ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಡಾ. ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಅಲೆಮಾರಿ ಕೋಶದಲ್ಲಿ ಐ.ಎಸ್‌.ಬಿ. ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆಗಳನ್ನು ನಿರ್ಮಿಸಿಕೊಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಕೆ ರಘುಪತಿ ಭಟ್‌ ಅವರು - ಬ್ರಹ್ಮಾವರದಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಕಾಲೇಜನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡನಗೌಡ ಜಿ. ಪಾಟೀಲ ಅವರು - ಅಸ್ಥಿತ್ತದಲ್ಲಿ ಇಲ್ಲದೇ ಇರುವ ದಿ. ಬೆಂಗಳೂರು ಸಿಟಿ ಎಂಪ್ಲಾಯೀಸ್‌ ವೆಲ್‌ಫೇರ್‌ ಸಹಕಾರಿ ಸಂಘ ನಿಯಮಿತ ಇವರಿಗೆ ಬಿ.ಡಿ.ಎ. ವತಿಯಿಂದ ಅನಧಿಕೃತವಾಗಿ ಮ೦ಜೂರು ಮಾಡಿರುವ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಸಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assemblyflobflob. htm 1. ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಹೂರಕ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 24ನೇ ಮಾರ್ಚ್‌, 2020 (ಐಟಂ 5 (1) ಮತ್ತು (1) ರಲ್ಲಿ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ 1 ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ2) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. . ಶ್ರೀ ಲಕ್ಷ್ಮಣ ಸಂಗಪ್ಪ ಸವದಿ (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಜಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ 2) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಲಕ್ಷ್ಮಣ ಸಂಗಪ್ಪ ಸವದಿ (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು Rttp://Kla. kar.nic.in/assemblyflob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 24ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 19.00 ಗಂಟೆಗೆ) 1. ಉಪ ಸಭಾಧ್ಯಕ್ಷರ ಚುನಾವಣೆ ಅ) ಶ್ರೀ ಅನಂದ ಅಲಿಯಾಸ್‌ ವಿಶ್ವನಾಥ್‌ ಚಂದ್ರಶೇಖರ ಮಾಮನಿ ಅವರನ್ನು ವಿಧಾನಸಭೆಯ “ಉಪ ಸಭಾಧ್ಯಕ್ಷ” ರನ್ನಾಗಿ ಚುನಾಯಿಸಬೇಕೆಂದು ಶ್ರೀ ಬಿ.ಎಸ್‌. ಯಡಿಯೂರಪ್ಪ, ಮಾನ್ಯ ಮುಖ್ಯಮಂತ್ರಿಗಳು ಅವರು ಸೂಚಿಸುವುದು. ಆ) ಶ್ರೀ ಗೋವಿಂದ ಎಂ. ಕಾರಜೋಳ, ಮಾನ್ಯ ಉಪ ಮುಖ್ಯಮಂತ್ರಿಗಳು ಅವರು ಅನುಮೋದಿಸುವುದು. pF ವರದಿಯನ್ನೊಪ್ಪಿಸುವುದು ಶ್ರೀ ಎಂ.ಪಿ. ಅಪ್ಪಚ್ಚು (ರಂಜನ್‌) (ಸದಸ್ಯರು. ಅರ್ಜಿಗಳ ಸಮಿತಿ) ಅವರು 2018-19ನೇ ಸಾಲಿನ ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸು ಮೊದಲನೇ ವರದಿಯನ್ಮ್ನೊಪ್ಪಿಸುವುದು. 3. ಅರ್ಜಿಗಳನ್ನೊಪ್ಪಿಸುವುದು ಶ್ರೀ ಎಂ.ಪಿ. ಅಪ್ಪಚ್ಚು (ರಂಜನ್‌) (ಸದಸ್ಯರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಗಳನ್ನು ಒಪ್ಪಿಸುವುದು: 1) ಮೂಡಬಿದರೆ ತಾಲ್ಲೂಕಿನ ತೆಂಕ ಎಕ್ಕಾರು ಗ್ರಾಮದ ವ್ಯಾಪ್ತಿಯಲ್ಲಿ ದೀರ್ಫ ಕಾಲದಿಂದ ಬಾಕಿ ಉಳಿದಿರುವ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ. 1 21 .. 2) ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ ಸಂಖ್ಯೆ:1336/72/2ರ ವಿಕಾಸ ಬಡಾವಣೆ, ಪಾಲನಹಳ್ಳಿ, ಮಾರುತಿನಗರ, ಯಲಹಂಕ ರಾಷ್ಟ್ರೀಯ ಹೆದ್ದಾರಿ ಸಮೀಪವಿರುವ ಎಂ.ವಿ.ಎಂ. ಶಿಕ್ಷಣ ಸಂಸ್ಥೆಗೆ ಮಕ್ಕಳು ಹಾಗೂ ಸಾರ್ವಜನಿಕರು ನಡೆದಾಡಲು ಲಿಂಕ್‌ ರಸ್ತೆಯನ್ನು ನಿರ್ಮಾಣ ಮಾಡುವ ಬಗ್ಗೆ. 3) ಸವದತ್ತಿ ತಾಲ್ಲೂಕಿನ ಯಡಹಳ್ಳಿ ಗ್ರಾಮದ ಸಂಗೇಶಕೊಪ್ಪ-ಕರಿಕಟ್ಟಿ ರಸ್ತೆಗೆ ಕೂಡುವ ರಸ್ತೆ (ಗೊಚ್ಚಿನ ರಸ್ತ) ಯನ್ನು ದುರಸ್ತಿ ಮಾಡುವ ಬಗ್ಗೆ. 4. ವಿತ್ತೀಯ ಕಾರ್ಯಕಲಾಪಗಳು 1) 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಮುಂದುವರೆದ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು 2) 2019-20ನೇ ಸಾಲಿನ ಪೂರಕ ಅಂದಾಜುಗಳ (3ನೇ ಹಾಗೂ ಅಂತಿಮ ಕಂತು) ಮೇಲೆ ಮುಂದುವರೆದ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. 5. ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. Bf as ಡಿ ;- 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು . ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಬೃಹತ್‌ ಬೆ೦ಗಳೂರು ಮಹಾನಗರ ಪಾಲಿಕೆ ವಿಧೇಯಕವನ್ನು ಪರ್ಯಾಲೋಜಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಕೆ.ಎಸ್‌. ಈಶ್ವರಪ್ಪ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಸಿ.ಸಿ. ಪಾಟೀಲ್‌ (ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕಲ್ಲುಪುಡಿ ಮಾಡುವ ಘಟಕಗಳ (ಕ್ರಷರ್‌ಗಳ) ನಿಯಂತ್ರಣ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಜೆ.ಸಿ. ಮಾಧುಸ್ಥಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪಾಧಿಕಾರ ವಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ೬. %4/.. -; ಈ4;- 6. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹದಿನಾಲ್ಕನೇ ಪಟ್ಟ ಆ) ತಡೆಹಿಡಿಯಲಾದ ಪ್ರಶ್ನೆ:- 1. ದಿನಾ೦ಕ: 10.03.2020ರ 4ನೇ ಕ ಮಾನ್ಯ ಅಬಕಾರಿ ಸಚಿವರು ಪಟ್ಟಯಿಂದ ತಡೆಹಿಡಿಯಲಾದ ಶ್ರೀ ವೆಂಕಟರಾವ್‌ ನಾಡಗೌಡ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 46(1055) ದಿನಾಂಕ: 17.03.2020ರ 9ನೇ : ಮಾನ್ಯ ಗೃಹ ಸಚಿವರು ಪಟ್ಟಿಯಿಂದ ತಡೆಹಿಡಿಯಲಾದ ಶ್ರೀ ಪ್ರಿಯಾಂಕ್‌ ಎಂ. ಖರ್ಗೆ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 121(1227) ದಿನಾಂಕ: 17.03.2020ರ 9ನೇ : ಮಾನ್ಯ ಗೃಹ ಸಚಿವರು ಪಟ್ಟಿಯಿಂದ ತಡೆಹಿಡಿಯಲಾದ ಶ್ರೀ ವೇದವ್ಯಾಸ ಕಾಮತ್‌ ಡಿ. ಇವರ ಚುಕ್ಕೆ ಗುರುತಿನ ಪ್ರಶ್ನೆ ಸ೦ಖ್ಯೆ: 124(2143) ದಿನಾಂಕ: 17.03.2020ರ 9ನೇ : ಮಾನ್ಯ ಗೃಹ ಸಚಿವರು ಪಟ್ಟಿಯಿಂದ ತಡೆಹಿಡಿಯಲಾದ ಶ್ರೀ ಮಹದೇವ ಕೆ. ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 125(2110) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹದಿನಾಲ್ಕನೇ ಪಟ್ಟಿ 2 i ಸ ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla. Kar.nic.inf/assemblyflobf/lob. htm ಸಂಖ್ಯೆಸವಿಸಸ/ತಾರಶಾ/18/2018-20 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆಂಗಳೂರು. ದಿನಾಂಕ: 27.01.2020. ಮಾನ್ಯರೆ, ವಿಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. ಟೂ ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 174(1)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ಕರ್ನಾಟಕ ವಿಧಾನಸಭೆಯು ಸೋಮವಾರ, ದಿನಾಂಕ: 17ನೇ ಫೆಬ್ರವರಿ, 2020ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆಂದು ತಮಗೆ ತಿಳಿಸಲಿಚ್ಛಿಸುತ್ತೇನೆ. ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ತಮ್ಮ ವಿಶ್ವಾಸಿ, kk ೧/೨೩ ೬೩ ಓಸಿ (ಎಂ.ಕೆ. ವಿಶಾಲಾಕ್ಷಿ) ಕಾರ್ಯದರ್ಶಿ(ಪು. ಈ ಕರ್ನಾಟಕ ವಿಧಾನಸಭೆ. 1. ವಿಧಾನಸಭೆಯ ಎಲ್ಲಾ ಮಾ ಸದಸ್ಯರುಗಳಿಗೆ. 2. ದಿನಾಂಕ 27ನೇ ಜನವರಿ, 2020ರ 'ರಾಜ್ಯ ವಿಶೇಷ ಪತ್ರಾಂಕಿತದಲ್ಲಿ ಪ್ರಕಟಿಸಿ ಈ ಸಚಿವಾಲಯಕ್ಕೆ 50 ಪ್ರತಿಗಳನ್ನು ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯದ ಪತ್ರಾಂಕಿತ ಸಂಗ್ರಹಕಾರರನ್ನು ಕೋರಲಾಗಿದೆ. ಪ್ರತಿಗಳು: 1. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. 2. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆ೦ಗಳೂರು. 3. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 4. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 5. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 6. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. 7. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. 8. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಸ ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ok ಕಾರ್ಯದರ್ಶಿ, `ಕರ್ನಾಟಕ ವಿಧಾನ ಪರಿಷತ್ತು. ಬೆಂಗಳೂರು. 12. ಅಡ್ಡೊಕೇಟ್‌ ಜನರಲ್‌. ಕರ್ನಾಟಕ. ಬೆಂಗಳೊರು. 13. ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇಶಕರು, ದೂರದರ್ಶನೆ ಕೇಂದ್ರ, ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19. ವನ್ಯ ಸರಾ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. ಧರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 21. ಮಾನೆ ಉಪ ಸಾಧಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 22, ಮಾನ್ಯ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 23. ಮಾನ್ಯ ಸರ್ಕಾರಿ ಮುಖ್ಯ ಸಚೇತಕರ ಆಪ್ತೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 24, ಕರ್ನಾಟಕ ವಿಧಾನಸಜೆಯ ಎಲ್ಲಾ ಅಧಿಕಾರಿಗಳಿಗೆ - ಮಾಹಿತಿಗಾಗಿ. pe No.KLAS/LEGN/18/2018-20 Legislative Assembly Secretariat, Vidhana Soudha, Bengaluru. Date: 27.01.2020. Dear Sir/Madam, Sub: Sessions of Karnataka Legislative Assembly date and time - intimation reg. KKK In exercise of the powers conferred under Article 1741) of the Constitution of India, Hon'ble Governor of Karnataka has summoned the Karnataka Legislative Assembly to meet at 11.00 a.m. on Monday, the 17" February, 2020 in the Legislative Assembly Chamber, Vidhana Soudha, Bengaluru. 1 request you to kindly attend the meeting. Yours faithfully, teense oll (M.K. VISHALAKSHI) Secretary(1/c), Karnataka Legislative Assembly, To: 1. All the Hon'ble Members of Karnataka Legislative Assembly. 2. The Compiler, Karnataka Gazette-with a request to publish in the Extra-ordinary Gazette dated the 27" January, 2020 and to send 50 copies to this Secretariat. Copy to; 1. The Chief Secretary and Additional Chief Secretaries to Government of Karnataka, Bengaluru. 2. The Principal Secretaries / Secretaries to Government of all Departments, Bengaluru. 3. The Secretary to Government of India, Ministry of Law, New Delhi. 4, The Secretary to Government of India, Ministry of Parliamentary Affairs, New Delhi. 5, The Secretary to Government of India, Ministry of Home Affairs, New Delhi. 6. The Secretary to Hon'ble Governor of Karnataka, Bengaluru. 7. The Secretary General, Lok Sabha, New Delhi. 8. The Secretary General, Rajya Sabha, New Delhi. 9. The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14. The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The Advisor to Hon'ble Speaker, Karnataka Legislative Assembly, Bengaluru. 20. The P.S to Hon‘ble Speaker, Karnataka Legislative Assembly, Bengaluru. 21. The P.S to Hon‘ble Deputy Speaker, Karnataka Legislative Assembly, Bengaluru. 22. The P.S to Leader of Opposition, Karnataka Legislative Assembly, Bengaluru. 23. The P.S to Government Chief Whip, Karnataka Legislative Assembly, Bengaluru. 24. All the Officers of Karnataka Legislative Assembly Secretariat — for information. ಯ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ, ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಆರನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಫೆಬ್ರವರಿ 2029 ದಿನಾಂಕ 17 ದಿನಾಂಕ 18 ದಿನಾಂಕ 19 ದಿನಾಂಕ 20 ದಿನಾಂಕ 21 ದಿನಾಂಕ 02 ದಿನಾಂಕ 03 ದಿನಾಂಕ 04 ದಿನಾಂಕ 05 ದಿನಾಂಕ 06 ದಿನಾಂಕ 07 ದಿನಾಂಕ 08 ದಿನಾಂಕ 09 ದಿನಾಂಕ 10 ದಿನಾಂಕ 11 ದಿನಾಂಕ 12 ದಿನಾಂಕ 13 ದಿನಾಂಕ 14 ದಿನಾಂಕ 15 ಬೆಳಿಗ್ಗೆ 11.00 ಗಂಟೆಗೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾನ್ಯ ರಾಜ್ಯಪಾಲರ ಭಾಷಣ ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸಾರ್ವತ್ರಿಕ ರಜಾ ದಿನ ರ್ಚ್‌ 2020 ಮಾ ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಬೆಳಿಗ್ಗೆ 11.00 ಗಂಟೆಗೆ 2020-21ನೇ ಸಾಲಿನ ಆಯವ್ಯಯ ಮಂಡನೆ ಸರ್ಕಾರಿ ಕಾರ್ಯಕಲಾಪಗಳು ಕಾರ್ಯಕಲಾಪಗಳು ಇರುವುದಿಲ್ಲ ಸಾರ್ವತ್ರಿಕ ರಜಾ ದಿನ ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ / ಖಾಸಗಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸಾರ್ವತ್ರಿಕ ರಜಾ ದಿನ ಸಾರ್ವತ್ರಿಕ ರಜಾ ದಿನ ..2/- ಸೋಮವಾರ, ದಿನಾಂಕ 16 ಸ ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 17 ಹ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 18 ದ ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 19 ಜಿ ಸರ್ಕಾರಿ / ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 20 ಜೆ ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 21 ೫ ಕಾರ್ಯಕಲಾಪಗಳು ಇರುವುದಿಲ್ಲ ಭಾನುವಾರ, ದಿನಾಂಕ 22 5 ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 23 ಕ ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 24 ಛು ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 25 ೫ ಸಾರ್ವತ್ರಿಕ ರಜಾ ದಿನ ಗುರುವಾರ, ದಿನಾಂಕ 26 ಮ ಸರ್ಕಾರಿ / ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 27 ಕ ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 28 ತ ಸಾರ್ವತ್ರಿಕ ರಜಾ ದಿನ ಭಾನುವಾರ, ದಿನಾಂಕ 29 ಜ್ಯ ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 30 ಚ ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 31 ಚ್ಟ ಸರ್ಕಾರಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನಂತರ ತಿಳಿಸಲಾಗುವುದು. ಸಭಾಧ್ಯಕ್ಷರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಷಿ ಬೆಂಗಳೂರು ಕಾರ್ಯದರ್ಶಿ(ಪು. ದಿನಾಂಕ: 27.01.2020. ಕರ್ನಾಟಕ ವಿಧಾನ ಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. AKA LEGISLATIVE ASSEMBLY FIFTEENTH ASSEMBLY SIXTH SESSION PROVISIONAL PROGRAMME FEBRUARY 2020 Monday, dated the 17” Joint Session (Governor’s Address) At 11.00 a.m.) Tuesday, dated the 18" :: Official Business Wednesday, dated the 19% ಳಿ Official Business Thursday, dated the 20" ;: Official Business Friday, dated the 21° :: General Holiday MARCH 2020 Monday, dated the 0275 ಫಿ Official Business Tuesday, dated the 035 :: Official Business Wednesday, dated the 04" :: Official Business Thursday, dated the 05" : Presentation of Budget for the year 2020-21 at 11.00 a.m. Friday, dated the 06" :: Official Business Saturday, dated the 07" : No Sitting Sunday, dated the 08" ೫ General Holiday Monday, dated the 09" i: Official Business Tuesday, dated the 10% ಸ Official Business Wednesday, dated the 11" :: Official Business Thursday, dated the 12% ಚ್ಟ Official / Non-Official Business Friday, dated the 13" :: Official Business Saturday, dated the 148 22... General Holiday Sunday, dated the 15" :: General Holiday ..2/- Monday, Tuesday, Wednesday, Thursday, Friday, Saturday, Sunday, Monday, Tuesday, Wednesday, Thursday, Friday, Saturday, Sunday, Monday, Tuesday, dated the 16% dated the 17" dated the 18" dated the 19" dated the 20" dated the 21 dated the 2235 dated the 235 dated the 24" dated the 25% dated the 26% dated the 27" dated the 28" dated the 29" dated the 30" dated the 315 (ಎ Official Business Official Business Official Business Official / Non-Official Business Official Business No Sitting General Holiday Official Business Official Business General Holiday Official / Non-Official Business Official Business General Holiday General Holiday Official Business Official Business Further Programme, if any, will be intimated later. Bengaluru, Dated: 27.01.2020. To: By Order of the Speaker, M.K. VISHALAKSHI Secretary(1/c), Karnataka Legislative Assembly. All the Hon’ble Members of Legislative Assembly. ಮ 5 \ ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY K ಸಂಖ್ಯೆ: ಕವಿಸಸ/ಶಾರಶಾ/18/2019 ವಿಧಾನಸಭೆಯ ಸಚಿವಾಲಯ, ವಿಧಾನಸೌಧ, ಬೆಂಗಳೂರು. ದಿನಾಂಕ; 24.03.2020 ಅಧಿಸೂಚನೆ ಸೋಮವಾರ, ದಿನಾಂಕ 17ನೇ ಫೆಬ್ರವರಿ, 2020 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಆರನೇ ಅಧಿವೇಶನವನ್ನು ಮಂಗಳವಾರ, ದಿನಾಂಕ 24ನೇ ಮಾರ್ಚ್‌, 2020ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ. 1೨. Maal (ಎಂ.ಕೆ.ವಿಶಾಲಾಕ್ಷಿ) ಕಾರ್ಯದರ್ಶೀಪು, ಣೆ ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. ಪ್ರತಿಗಳು: , ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. . ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶೆಗಳಗೆ, ಬೆಂಗಳೂರು. , ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. . ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. . ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. , ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. , ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. . ಸ್ವಾನಿಕೆ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಯದರ್ಶಿ, ಸೆರ್ನಾಟಕ ವಿಧಾನ ಪರಿಷತ್ತು. ಬೆಂಗಳೂರು. 12. ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೊರು. 13. ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕ್ತರು, 'ವಾರ್ಶಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇಶೆಕರು, ದೂರದರ್ಶನೆ ಕೇಂದ್ರ, ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು, ಮಾನ್ಯ ಸಭಾಧ್ಯಕ್ಷರ ಸಲಹೆಗಾರೆರು, ಕರ್ನಾಟಕ ವಿಧಾನಸಚೆ, ಬೆಂಗಳೂರು. 20. ಮಾನೆ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ಮಾನೆ ಉಪ ಸೆಭಾಧ್ಯಕ್ಷರೆ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 22. ಮಾನೆ ವಿರೋಧ ಪಕ್ಷೆದಿ ನಾಯೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 23. ಮಾನ್‌ ಸರ್ಕಾರಿ ಮುಖ್ಯ ಸಚೇತಕರ ಆಪ್ತೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಟೆ, ಬೆ೦ಗಳೂರು. 24. ಮಾನ್ಸ ವಿರೋಧ ಪಕ್ಷದೆ ಮುಖ್ಯ ಸಚೇತಕೆರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 25. ಕನಾಗೆಟಕ ವಿಧಾನಸಥೆಯ ಎಲ್ಲೌ ಅಧಿಕಾರಿಗಳಿಗೆ” ಮಾಹಿತಿಗಾಗಿ. Mook ಪಗ ರಳ ಅರಾ ರ್ಟ ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY No.KLAS/HLGA/18/2019 Legislative Assembly Secretariat, Vidhana Soudha, Bengaluru. Date: 24.03.2020 NOTIFICATION The meeting of the Sixth Session of the Fifteenth Legislative Assembly, which commenced on Monday, the 17" February, 2020 is adjourned sine-die on Tuesday, the 24" March, 2020. aM ul AL (M.K.VISHALAKSHI) Secretary(l/c), Karnataka Legislative Assembly. To, All the Hon'ble Members of Karnataka Legislative Assembly. | Copy to: 1. The Chief Secretary and Additional Chief Secretaries to Government of Karnataka, Bengaluru. 2. The Principal Secretaries / Secretaries 10 Government of all Departments, Bengaluru. 3. The Secretary to Government of India, Ministry of Law, New Delhi. 4, The Secretary to Government of India, Ministry of Parliamentary Affairs, New Delhi. 5. The Secretary to Government of India, Ministry of Home Affairs, New Delhi. 6. The Secretary to Hon’ble Governor of Karnataka, Bengaluru. 7. The Secretary General, Lok Sabha, New Delhi, §. The Secretary General, Rajya Sabha, New Delhi. 9. The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11, The Secretary, Kamataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14, The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The Advisor to 1107701೮ Speaker, Karnataka Legislative Assembly, Bengaluru. 20. The P.S 10 1107716 Speaker, Kamataka Legislative Assembly, Bengaluru, 21. The P.S 10 Hon’ble Deputy Speaker, Karnataka Legislative Assembly, Bengaluru. 22. The 7,8 to Leader of Opposition, Karnataka Legislative Assembly, Bengaluru, 23. The P.S to Government Chief Whip, Karnataka Legislative Assembly, Bengaluru. 24. The P.S to Opposition Chief Whip, Karnataka Legislative Assembly, Bengaluru, 25. All the Officers of Karnataka Legislative Assembly Secretariat — for information, ಸಾತ ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಲಘು ಪ್ರಕಟಣೆ ಭಾಗ - 2 (ಸಾ೦ಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಗುರುವಾರ, ದಿನಾಂಕ 23ನೇ ಏಪ್ರಿಲ್‌, 2020. ಸಂಖ್ಯೆ: 99 15ನೇ ವಿಧಾನಸಭೆಯ ಅಧಿವೇಶನದ ಮುಕ್ತಾಯ ಮಂಗಳವಾರ, ದಿನಾಂಕ 24ನೇ ಮಾರ್ಜ್‌ 2020 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ ವಿಧಾನಸಭೆಯ ಆರನೇ ಅಧಿವೇಶನವನ್ನು 2629ನೇ ಮಾರ್ಚ್‌ 30ರ ಅಧಿಸೂಚನೆ ಶ್ರಮಾಂಕ: ಡಿಪಿಎಎಲ್‌ 01 ಸಂವ್ಯವಿ 2020ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆಂದು ಈ ಮೂಲಕ ಮಾನ್ಯ ಸದಸ್ಯರಿಗೆ ತಿಳಿಸಲಾಗಿದೆ. ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ(ಪು. ಸ ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ, ಪ್ರತಿಗಳು: ಔಜರಧನವದರ ರ ನದ ನನ ರ ಿಣಣಂಣಊಟಿ ಹಣಾ Nh MKD , ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. . ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. . ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. . ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. . ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. , ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. . ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. [ . ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು, ಬೆಂಗಳೂರು. . ಅಡ್ಜೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೊರು. , ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. , ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. . ನಿರ್ದೇಶಕರು, ದೂರದರ್ಶನೆ ಕೇಂದ್ರ. ಬೆಂಗಳೂರು. , ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. . ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. , ಮಾನ್ಯ ಸಭಾಧ್ಯಕ್ಷರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. ಸಭಾಧ್ಲರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ಮಾ , ಮಾನ್‌ ಉಪ ಸಭಾಧ್ಯಕ್ಷರ ಅಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು, 22. " ಮಾನೆ ಸರ್ಕಾರಿ ಮುಖ್ಯ ಸಚೇಕಕರ ಆಪ್ಲೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. . ಮಾನ್ಸ್‌ ವಿರೋಧ ಪಕ್ಷದೆ ಮುಖ್ಯ ಸಚೇತಕೆರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು, . ಕರ್ನಾಟಕ ವಿಧಾನಸಭೆಯ ಎಲ್ಲ್‌ ಅಧಿಕಾರಿಗಳಿಗೆ”- ಮಾಹಿತಿಗಾಗಿ. ಮಾನ ವಿರೋಧ ಪದೆ ನಾಯಕರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ಬೆಂಗಳೂರು. KARNATAKA LEGISLATIVE ASSEMBLY FIFTEENTH ASSEMBLY BULLETIN PART-II (General information relating to Parliamentary and Other Matters} Thursday, 23" April, 2020. No: 99 PROROGATION OF SESSION OF THE LEGISLATIVE ASSEMBLY Hon'ble Members are hereby informed that the 6" Session of the 15" Legislative Assembly, which was adjourned sine-die on Tuesday, the 24" March, 2020 has been prorogued by the Hon'ble Governor of Karnataka vide Notification No.DPAL 01 SAMIVYAVI 2020, Dated 30" March, 2020. M.K. VISHALAKSHI, Secretary (l/c), Karnataka Legislative Assembly. To, All the Hon'ble Members of Karnataka Legislative Assembly. Copy to: 1. The Chief Secretary and Additional Chief Secretaries to Government of Karnataka, Bengaluru. 2. The Principal Secretaries / Secretaries to Government of all Departments, Bengaluru. 3. The Secretary to Government of India, Ministry of Law, New Delhi. 4. The Secretary to Government of India, Ministry of Parliamentary Affairs, New Delhi. 5, The Secretary to Government of India, Ministry of Home Affairs, New Delhi. 6. The Secretary to Hon’ble Governor of Karnataka, Bengaluru. 7. The Secretary General, Lok Sabha, New Delhi. §. The Secretary General, Rajya Sabha, New Delhi. 9, The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11, The Secretary, Karnataka Legislative Council, Bengaluru, 12. The Advocate General, Kamataka, Bengaluru. 13. The Accountant General, Karnataka, Bengaluru. 14, The Sccrctarics of all tho Stato Logislaturcs. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru, 17. The Director, All India Radio, Bengaluru. 18. The Director, Printing, Stationery and Publications, Bengaluru. 19. The Advisor to 1100716 Speaker, Karnataka Legislative Assembly, Bengaluru. 20. The P.S 10 Hon’ble Speaker, Karnataka Legislative Assembly, Bengaluru. 21. The P.S 10 1107016 Deputy Speaker, Karnataka Legislative Assembly, Bengaluru, 22. The P.S to Leader of Opposition, Karnataka Legislative Assembly, Bengaluru, 23. The P.S to Government Chief Whip, Karnataka Legislative Assembly, Bengaluru. 24, The P.S to Opposition Chief Whip, Karnataka Legislative Assembly, Bengaluru. 25. All the Officers of Karnataka Legislative Assembly Secretariat - for information. pe ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 2ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) ೫. 1. ಸಂತಾಪ ಸೂಚನೆ 2. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “2020ರ ಫೆಬ್ರವರಿ 17 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರಿಗೆ ಕೃತಜ್ಞಕಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ” ಎಂದು ದಿನಾಂಕ 18ನೇ ಫೆಬ್ರವರಿ 2020 ರಂದು ಶ್ರೀ ಎ.ಎಸ್‌. ಪಾಟೀಲ್‌ (ನಡಹಳ್ಳಿ) ರವರು ಸೂಚಿಸಿ, ಶ್ರೀ ಹೆಚ್‌. ಹಾಲಪ್ಪ ಹರತಾಳ್‌ ರವರು ಅನುಮೋದಿಸಿರುವ ಪ್ರಸ್ತಾವದ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. 3. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಭೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಬಹಿರಂಗ ಸ್ಥಳಗಳ (ವಿರೂಪಗೊಳಿಸುವುದನ್ನು ಪ್ರತಿಬಂಧಿಸುವ) ತಿದ್ದುಪಡಿ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರೇಸ್‌ ಕೋರ್ಸುಗಳಿಗೆ ಪರವಾನಗಿ ನೀಡುವ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಅಶ್ಚಥ್‌ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಅಶ್ವಥ್‌ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಶಿಕ್ಷಕರ ವೇತನ ಮತ್ತು ನಿವೃತ್ತಿ ವೇತನದ ನಿಯಂತ್ರಣ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. Sls 1) 2) 2) 3) 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಬಂಡೆಪ್ಪ ಖಾಶೆಂಷೂರ, ಪ್ರಿಯಾಂಕ ಖರ್ಗೆ ಹಾಗೂ ಎಂ.ವೈ. ಪಾಟೀಲ ಇವರುಗಳು - ತೊಗರಿಯನ್ನು ಬೆಂಬಲ ಬೆಲೆಯಲ್ಲಿ ರೈತರಿಂದ ಖರೀದಿ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಡಾ. ಕೆ. ಅನ್ನದಾನಿ, ಪ್ರಿಯಾಂಕ ಖರ್ಗೆ, ನರಸಿಂಹನಾಯಕ್‌ (ರಾಜುಗೌಡ), ಗೂಳಿಹಟ್ಟಿ ಡಿ. ಶೇಖರ್‌, ಎನ್‌. ಮಹೇಶ್‌ ಹಾಗೂ ಇತರರು - ಬೆಳಗಾವಿ ಜಿಲ್ಲೆಯ ಗೋಕಾಕ ಹಾಗೂ ಮೂಡಲಗಿ ತಾಲ್ರೂಕುಗಳಲ್ಲಿ ಪರಿಶಿಷ್ಟ ಜಾತಿಗೆ ಸೇರದ ಇತರೆ ವರ್ಗದವರಿಗೆ ಸುಳ್ಳು ಜಾತಿ ಪ್ರಮಾಣಪತ್ರವನ್ನು ನೀಡಿರುವ ಅಧಿಕಾರಿಗಳ ಹಾಗೂ ಪ್ರಮಾಣಪತ್ರವನ್ನು ಪಡೆದಿರುವವರ ಎರುದ್ಧ ಕ್ರಮಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 5. ಗಮನ ಸೆಳೆಯುವ ಸೂಚನೆಗಳು ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಕಿತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವೀರಾಪುರ ಮತ್ತು ಅಮರಾಪುರ ಗ್ರಾಮಗಳನ್ನು ಸೇರಿಸಿ ಪ್ರತ್ಯೇಕ ಗ್ರಾಮ ಪಂಚಾಯಿತಿಯನ್ನು ರಚಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಭರತ್‌ ಶೆಟ್ಟ ವೈ ಅವರು - ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ದಿಗೆ ಕ್ಷೇತ್ರವಾರು ಅನುದಾನವನ್ನು ಬಿಡುಗಡೆ ಮಾಡಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು ಶ್ರೀ ಹೆಚ್‌.ಕೆ. ಪಾಟೀಲ್‌, ಅರಗ ಜ್ಞಾನೇಂದ್ರ, ನೆಹರು ಚ. ಓಲೇಕಾರ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌ ಹಾಗೂ ಚ - 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್‌ ಗಳ ನೇಮಕಾತಿಯಲ್ಲಿ ಆದ ವಿಳಂಬ, ಕರ್ನಾಟಕ ಆಡಳಿತ ಮಂಡಳಿಯ ಆದೇಶ, ಸಚಿವ ಸಂಪುಟ ಸಭೆಯ ನಿರ್ಣಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಅಡ್ವೋಕೇಟ್‌ ಜನರಲ್‌ ಅವರು ನೀಡಿರುವ ಅಭಿಪ್ರಾಯಗಳ ದಾಖಲೆಗಳ pS ಸದರಿ ಪ್ರಕರಣದಲ್ಲಿ ಸಂವಿಧಾನದ ಅನುಚ್ಛೇದ 323(2)ರ ಉಲ್ಲಂಘನೆಯಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಎ ಡಿ/ ., 4) ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ವಿವಿಧ ಕಾಮಗಾರಿಗಳಿಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊ೦ಡಾಗ ರೈತರಿಗೆ ಪರಿಹಾರದ ಜೊತೆಗೆ ಅದೇ ತಾಲ್ಲೂಕಿನಲ್ಲಿ ಸರ್ಕಾರಿ ಭೂಮಿಯನ್ನು ಪರ್ಯಾಯವಾಗಿ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 5) ಶ್ರೀ ವಿ. ಮುನಿಯಪ್ಪ ಅವರು - ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಕೊರೆದಿರುವ ಕೊಳವೆ ಬಾವಿಗಳಿಗೆ ಮೋಟಾರ್‌ ಅಳವಡಿಸಿ, ವಿದ್ಯುತ್‌ ಸ೦ಪರ್ಕ ಕಲ್ಪಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lobf/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 3ನೇ ಮಾರ್ಚ್‌. 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಸನ್ಮಾನ್ಯ ಸಭಾಧ್ಯಕ್ಷರಿಂದ ಭಾರತ ಸಂವಿಧಾನದ ಪ್ರಸ್ತಾವನೆಯ ಒದುವಿಕೆ ಮತ್ತು ಪ್ರಾಸ್ತಾವಿಕ ಮಾತು 2. ಭಾರತ ಸಂವಿಧಾನದ ಕುರಿತು ವಿಶೇಷ ಚರ್ಚೆ ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾ೦ಕ 4ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1 ಭಾರತ ಸಂವಿಧಾನದ ಕುರಿತು ವಿಶೇಷ ಚರ್ಚೆ (ಎರಡನೇ ದಿನ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಒಂದನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು :. ಓ೦ದನೇ ಪಟ್ಟಿ 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಬಂಡೆಪ್ಪ ಖಾಶೆಂಪೂರ, ಪ್ರಿಯಾಂಕ ಖರ್ಗೆ ಹಾಗೂ ಎಂ.ವೈ. ಪಾಟೀಲ ಇವರುಗಳು - ತೊಗರಿಯನ್ನು ಬೆಂಬಲ ಬೆಲೆಯಲ್ಲಿ ರೈತರಿಂದ ಖರೀದಿ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 2) ಶ್ರೀಯುತರುಗಳಾದ ಡಾ. ಕೆ. ಅನ್ನದಾನಿ, ಪ್ರಿಯಾಂಕ ಖರ್ಗೆ, ನರಸಿಂಹನಾಯಕ್‌ (ರಾಜುಗೌಡ), ಗೂಳಿಹಟ್ಟಿ ಡಿ. ಶೇಖರ್‌, ಎನ್‌. ಮಹೇಶ್‌ ಹಾಗೂ ಇತರರು - ಬೆಳಗಾವಿ ಜಿಲ್ಲೆಯ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕುಗಳಲ್ಲಿ ಪರಿಶಿಷ್ಟ ಜಾತಿಗೆ ಸೇರದ ಇತರೆ ವರ್ಗದವರಿಗೆ ಸುಳ್ಳು ಜಾತಿ ಪ್ರಮಾಣಪತ್ರವನ್ನು ನೀಡಿರುವ ಅಧಿಕಾರಿಗಳ ಹಾಗೂ ಪ್ರಮಾಣಪತ್ರವನ್ನು ಪಡೆದಿರುವವರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಗತಿ 2) 3) 4) ೨) -: 2 :- 4. ಗಮನ ಸೆಳೆಯುವ ಸೂಚನೆಗಳು ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಕಿತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವೀರಾಪುರ ಮತ್ತು ಅಮರಾಪುರ ಗ್ರಾಮಗಳನ್ನು ಸೇರಿಸಿ ಪ್ರತ್ಯೇಕ ಗ್ರಾಮ ಪಂಚಾಯಿತಿಯನ್ನು ರಚಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಭರತ್‌ ಶೆಟ್ಟಿ ವೈ ಅವರು - ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಕ್ಷೇತ್ರವಾರು ಅನುದಾನವನ್ನು ಬಿಡುಗಡೆ ಮಾಡಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಅರಗ ಜ್ಞಾನೇಂದ್ರ ನೆಹರು ಚ. ಓಲೇಕಾರ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಎ.ಟಿ. ರಾಮಸ್ವಾಮಿ ಹಾಗೂ ಇತರರು - 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್‌ಗಳ ನೇಮಕಾತಿಯಲ್ಲಿ ಆದ ವಿಳಂಬ, ಕರ್ನಾಟಕ ಆಡಳಿತ ಮಂಡಳಿಯ ಆದೇಶ, ಸಚಿವ ಸಂಪುಟ ಸಭೆಯ ನಿರ್ಣಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಅಡ್ವೋಕೇಟ್‌ ಜನರಲ್‌ ಅವರು ನೀಡಿರುವ ಅಭಿಪ್ರಾಯಗಳ ದಾಖಲೆಗಳ ಅನುಸಾರ ಸದರಿ ಪ್ರಕರಣದಲ್ಲಿ ಸಂವಿಧಾನದ ಅನುಚ್ಛೇದ 323(2)ರ ಉಲ್ಲಂಘನೆಯಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ವಿವಿಧ ಕಾಮಗಾರಿಗಳಿಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಾಗ ರೈತರಿಗೆ ಪರಿಹಾರದ ಜೊತೆಗೆ ಅದೇ ತಾಲ್ಲೂಕಿನಲ್ಲಿ ಸರ್ಕಾರಿ ಭೂಮಿಯನ್ನು ಪರ್ಯಾಯವಾಗಿ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ವಿ. ಮುನಿಯಪ್ಪ ಅವರು - ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಕೊರೆದಿರುವ ಕೊಳವೆ ಬಾವಿಗಳಿಗೆ ಮೋಟಾರ್‌ ಅಳವಡಿಸಿ, ವಿದ್ಯುತ್‌ ಸಂಪರ್ಕ ಕಲ್ಪಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 5ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಆಯವ್ಯಯ ಮಂಡನೆ ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಯವರು) 2020-21ನೇ ಸಾಲಿನ ಆಯವ್ಯಯ ಅಂದಾಜುಗಳನ್ನು ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು KARNATAKA LEGISLATIVE ASSEMBLY (15th ASSEMBLY) SIXTH SESSION LIST OF BUSINESS Thursday, the 5th March, 2020 (Time: 11.00 AM.) PRESENTATION OF BUDGET Sri B.S. Yediyurappa (Hon'ble Chief Minister) to present the Budget Estimates for the year 2020-21. M.K.VISHALAKSHI Secretary (1/0) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 6ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಭಾರತ ಸಂವಿಧಾನದ ಕುರಿತು ವಿಶೇಷ ಚರ್ಚೆ (ಮೂರನೇ ದಿನ) 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು |: ಎರಡನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಎರಡನೇ ಪಟ್ಟಿ ಎಂ.ಕೆ.ವಿಶಾಲಾಕ್ಸಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla.kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 9ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಜಾ 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಮೂರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಮೂರನೇ ಪಟ್ಟಿ 2. ವರದಿಗಳನ್ನೊಪ್ಪಿಸುವುದು 1) ಶ್ರೀಮತಿ ಕೆ. ಪೂರ್ಣಿಮ (ಅಧ್ಯಕ್ಷರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ) ಅವರು 2019-20ನೇ ಸಾಲಿನ ಕರ್ನಾಟಕ ವಿಧಾನಮ೦ಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ 36ನೇ ವರದಿಯನ್ನೊಪ್ಪಿಸುವುದು. 2) ಶ್ರೀ ಬಸನಗೌಡ ಆರ್‌. ಪಾಟೀಲ್‌ ಯತ್ನಾಳ್‌ (ಅಧ್ಯಕ್ಷರು, ಸರ್ಕಾರಿ ಭರವಸೆಗಳ ಸಮಿತಿ) ಅವರು 2018-19ನೇ ಸಾಲಿನ ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿಯ 6 ಮತ್ತು 7ನೇ ವರದಿಗಳನ್ನೊಪ್ಪಿಸುವುದು. 3. ಭಾರತ ಸಂವಿಧಾನದ ಕುರಿತು ವಿಶೇಷ ಚರ್ಚೆ (ನಾಲ್ಕನೇ ದಿನ) 4. ವಿತ್ತೀಯ ಕಾರ್ಯಕಲಾಪಗಳು 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಜೆ. ಡಿ 1) 2) 2) 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌. ಹಾಲಪ್ಪ ಹರತಾಳ್‌, ಕೆ.ಜಿ. ಬೋಪಯ್ಯ, ಆರಗ ಜ್ಞಾನೇಂದ್ರ, ದಿನಕರ್‌ ಕೇಶವ್‌ ಶೆಟ್ಟಿ ಹಾಗೂ ಇತರರು - ಕರ್ನಾಟಕ ಭೂ ಕ೦ದಾಯ ಅಧಿನಿಯಮ 192ಎ ಅನ್ನು ಗ್ರಾಮೀಣ ಪ್ರದೇಶಗಳಿಗೂ ಆಅನ್ವಯಿಸಿರುವುದರಿಂದ ಬಗರ್‌ ಹುಕುಂ ಜಾಗ ಮಂಜೂರಾತಿಗೆ ಅಡಚಣೆಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ನಿಸರ್ಗ ನಾರಾಯಣ ಸ್ವಾಮಿ ಎಲ್‌.ಎನ್‌. ನಾಗನಗೌಡ ಕಂದಕೂರ ಹಾಗೂ ಕೆ.ಎಸ್‌. ಲಿಂಗೇಶ್‌ ಇವರುಗಳು - ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಉಂಟಾಗಿರುವ ಶುದ್ಧ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 6. ಗಮನ ಸೆಳೆಯುವ ಸೂಚನೆಗಳು ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಅರಗ ಜ್ಞಾನೇಂದ್ರ ನೆಹರು ಚ. ಓಲೇಕಾರ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌. ಎ.ಟಿ. ರಾಮಸ್ವಾಮಿ ಹಾಗೂ ಇತರರು - 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್‌ಗಳ ನೇಮಕಾತಿಯಲ್ಲಿ ಆದ ವಿಳಂಬ, ಕರ್ನಾಟಕ ಆಡಳಿತ ಮಂಡಳಿಯ ಆದೇಶ, ಸಚಿವ ಸಂಪುಟ ಸಭೆಯ ನಿರ್ಣಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಅಡ್ಟೋಕೇಟ್‌ ಜನರಲ್‌ ಅವರು ನೀಡಿರುವ ಅಭಿಪ್ರಾಯಗಳ ದಾಖಲೆಗಳ ಅನುಸಾರ ಸದರಿ ಪ್ರಕರಣದಲ್ಲಿ ಸಂವಿಧಾನದ ಅನುಚ್ಛೇದ 323(2)ರ ಉಲ್ಲಂಘನೆಯಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ರಾಜ್ಯದಲ್ಲಿ ಹೊಸದಾಗಿ ಪ್ರಾಥಮಿಕ ಪಶು ಚಿಕಿತ್ಸಾಲಯಗಳ ಆರಂಭ ಹಾಗೂ ಪ್ರಸ್ತುತ ಇರುವಂತಹ ಪ್ರಾಥಮಿಕ ಚಿಕಿತ್ಸಾಲಯಗಳನ್ನು ಮೇಲ್ಬರ್ಜೆಗೇರಿಸುವ ಬಗ್ಗೆ ಮಾನ್ಯ ಪಶುಸಂಗೋಪನೆ ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರ ಗಮನ ಸೆಳೆಯುವುದು. * 3/ .. 3) 4) 5) 6) 1) 8) 9) ಡಾ| ಭರತ್‌ ಶೆಟ್ಟಿ ವೈ ಅವರು - ಮಳೆ ಹಾನಿ ಕಾಮಗಾರಿಯಡಿ ಬಿಡುಗಡೆಯಾಗುವ ಅನುದಾನದ ಬಳಕೆಗೆ ವಿಧಿಸಿರುವ ಷರತ್ತು ಮತ್ತು ನಿಬಂಧನೆಗಳನ್ನು ಸಡಿಲಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಮಹಾತ್ಮಾ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಿರ್ವಹಿಸಿದ ಕಾಮಗಾರಿಗಳಿಗೆ ಹಣ ಪಾವತಿ ಮಾಡಲು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಸೊರಬ ತಾಲ್ಲೂಕಿನಲ್ಲಿನ ಕೆರೆಗಳಿಗೆ ನೀರು ತುಂಬಿಸುವ ಎಡದಂಡೆ ಹಾಗೂ ಬಲದಂಡೆ ಯೋಜನೆಗಳ ಅನುಷ್ಠಾನದ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಸ್ಮಾರ್ಟ್‌ಸಿಟಿ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಡಾ. ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕಿನ ಮಾರ್ಕೋನಳ್ಳಿ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಸಜಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ನಗರ ಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಯೋಜನೆ ಕಾಮಗಾರಿಗಳು ಸ್ಥಗಿತಗೊಂಡಿರುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಕೌಜಲಗಿ ಮಹಾಂತೇಶ ಶಿವಾನಂದ ಅವರು - ಬೆಳಗಾವಿ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿರುವ ಕಡಲೆ ಖರೀದಿ ಕೇಂದ್ರಗಳಲ್ಲಿ ರೈತರು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. sl. 10) 11) 12) 13) “d- ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ ಅವರು - ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‌ ಹಾಗೂ ಚಿತ್ರಕಲಾ ಮಹಾವಿದ್ಯಾಲಯಗಳ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರಿಗೆ ವೇತನವನ್ನು ಪಾವತಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಗಳ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ) ಗಮನ ಸೆಳೆಯುವುದು. ಶ್ರೀ ಸುನಿಲ್‌ ಬಿಳಿಯಾ ನಾಯ್ಕ ಅವರು - ಉತ್ತರ ಕನ್ನಡ ಜಿಲ್ಲೆಯಲ್ಲಿ ಜನವಸತಿ ಪ್ರದೇಶವನ್ನು ಗ್ರಾಮಠಾಣ ಪ್ರದೇಶವೆಂದು ಗುರುತಿಸಿರುವುದರಿಂದ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ರಾಜ್ಯದಲ್ಲಿ ಖಾಸಗಿ ಭೂ ಹಿಡುವಳಿದಾರರ ಪೋಡಿ ದುರಸ್ತು ಕಾರ್ಯ ಕೈಗೊಳ್ಳುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್‌ ಪಡಿತರ ಚೀಟಿದಾರರಿಗೆ ನೀಡುತ್ತಿರುವ ಆಹಾರ ಧಾನ್ಯಗಳ ವಿತರಣೆಯಲ್ಲಿ ಸೋರಿಕೆಯಾಗುತ್ತಿರುವ ಬಗ್ಗೆ ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assemblyflob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 10ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 10.39 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು :. ನಾಲ್ಕನೇ ಪ ₹೫. ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ನಾಲ್ಕನೇ ಪ 2. ವರದಿಗಳನ್ನೊಪ್ಪಿಸುವುದು ಶ್ರೀ ಹೆಚ್‌.ಕೆ. ಪಾಟೀಲ್‌ (ಅಧ್ಯಕ್ಷರು, ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ) ಅವರು 2019-2020ನೇ ಸಾಲಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಎರಡನೇ ಮತ್ತು ಮೂರನೇ ವರದಿಗಳನ್ನೊಪ್ಪಿಸುವುದು. 3. ಅರ್ಜಿಗಳನ್ನೊಪ್ಪಿಸುವುದು ಶ್ರೀ ಎಂ. ಕೃಷ್ಣಾರೆಡ್ಡಿ. (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಗಳನ್ನು ಒಪ್ಪಿಸುವುದು; ೭೭ 1) ಪಟ್ರೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೂಜನಹಳ್ಳಿ ಗ್ರಾಮದ ಸರ್ವೆ ನಂ.138ರ ಸರ್ಕಾರಿ ತೋಪು ಜಾಗವನ್ನು ಜನವಸತಿ ಪ್ರದೇಶ ಎಂದು ಪರಿಗಣಿಸುವ ಬಗ್ಗೆ. 2) ಚಾಮರಾಜನಗರ ನಗರಸಭೆ ವ್ಯಾಪ್ತಿಗೆ ಸೇರಿದ ಪಚ್ಚಪ್ಪ ಸರ್ಕಲ್‌ನಿಂದ ರಾಮಸಮುದ್ರ ವರೆಗಿನ ಬಿ.ರಾಚಯ್ಯ ಜೋಡಿ ರಸ್ತೆಯ ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ. *2/.. 3) 4) ೨) 6) 7) 8) 9) 10) ಡಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಕೆಲ್ತೋಡು ಮತ್ತು ಬಾಗಶೆಟ್ಟಿ ಹತ್ತಿರ ಬ್ರಿಜ್‌-ಕ೦-ಬ್ಯಾರೇಜನ್ನು ಪುನರ್‌ ನಿರ್ಮಿಸಿಕೊಡುವ ಬಗ್ಗೆ. ಶ್ರೀ ವಿನಾಯಕ ಸಂಯುಕ್ತ ಪದವಿ ಪೂರ್ವ ಕಾಲೇಜು, ಮಳಲಿ, ಹೊಸದುರ್ಗ ತಾಲ್ಲೂಕು ಇದರ ಮಾನ್ಯತೆಯನ್ನು ಮುಂದುವರೆಸಿ ಅನುದಾನಕ್ಕೆ ಒಳಪಡಿಸುವ ಬಗ್ಗೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಗ್ರಾಮೀಣ ಭಾಗಗಳಿಗೆ ಹಾಗೂ ಹೊಸದುರ್ಗ ಹಿರಿಯೂರಿನಿಂದ ಬೆ೦ಗಳೂರು ಮಾರ್ಗಕ್ಕೆ ಎರಡು ರಾಜಹಂಸ ಮತ್ತು ಹೊಸದುರ್ಗ ಮಣಿಪಾಲ್‌, ಮಂಗಳೂರು ಮಾರ್ಗಕ್ಕೆ ಎರಡು ಐರಾವತ ಬಸ್ಸುಗಳನ್ನು ಮಂಜೂರು ಮಾಡುವ ಬಗ್ಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಜಿಲ್ಲಾ ಮುಖ್ಯರಸ್ತೆ ಹಾಗೂ ಸೇತುವೆಗಳನ್ನು ದುರಸ್ತಿ ಮಾಡುವ ಬಗ್ಗೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ದೇವಲಾಪುರ ಗ್ರಾಮದ ಜೈನ ಬಸದಿ ಹತ್ತಿರ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಯೋಜನೆಯಡಿ ಕುಡಿಯುವ ನೀರು ಸರಬರಾಜು ಮಾಡುವ ಬಗ್ಗೆ. ಬೆಂಗಳೂರು ಪೂರ್ವ ತಾಲ್ಲೂಕು ರಾಮಗೊಂಡನಹಳ್ಳಿ ಸರ್ವೆ ನಂ.117ರ ಗೇಟ್‌ ಪ್ರಾಪರ್ಟಿರವರು ಮುಚ್ಚಿರುವ ಸಾರ್ವಜನಿಕ ರಸ್ತೆಯನ್ನು ತೆರವುಗೊಳಿಸುವ ಬಗ್ಗೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನಲ್ಲಿ ಆಶ್ರಯ ಯೋಜನೆ ಮನೆಗಳು ಹಾಗೂ ದೇವಸ್ಥಾನಗಳನ್ನು ನಿರ್ಮಾಣ ಮಾಡಲು ಸ್ಥಳೀಯವಾಗಿ ಸಿಗುತ್ತಿರುವ ಮರಳನ್ನು ಪಡೆಯಲು ಅನುಕೂಲ ಮಾಡಿಕೊಡುವ ಬಗ್ಗೆ. ಬೆಂಗಳೂರು ಪೂರ್ವ ತಾಲ್ಲೂಕಿನ ದೊಡ್ಡನೆಕ್ಕುಂದಿ ಗ್ರಾಮದ ಸರ್ವೆ ನಂ.77ರಲ್ಲಿ ಸಲಾರ್‌ಪುರಿ ಸಂಸ್ಥೆಯವರು ಆಕ್ರಮವಾಗಿ ಕಟ್ಟಡ ಕಟ್ಟ ಭೂಮಿ ಅಗೆದು ಹಾಳು ಮಾಡಲಾಗಿರುವ ಸಾರ್ವಜನಿಕ ರಸ್ತೆಯನ್ನು ಸರಿಪಡಿಸುವ ಬಗ್ಗೆ. 4. ಶಾಸನ ರಚನೆ ವಿಧೇಯಕವನ್ನು ಮಂಡಿಸುವುದು ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿಎಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಎ ಡೆ/.. ಶ್ರೀ ಎಸ್‌. ಸುರೇಶ್‌ ಕುಮಾರ್‌ (ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು) 1) 2) 5. ಭಾರತ ಸಂವಿಧಾನದ ಕುರಿತು ವಿಶೇಷ ಚರ್ಚೆ (ಐದನೇ ದಿನ) 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌. ಹಾಲಪ್ಪ ಹರತಾಳ್‌, ಕೆ.ಜೆ. ಬೋಪಯ್ಯ, ಆರಗ ಜ್ಞಾನೇಂದ್ರ ದಿನಕರ್‌ ಕೇಶವ್‌ ಶೆಟ್ಟಿ ಹಾಗೂ ಇತರರು - ಕರ್ನಾಟಕ ಭೂ ಕಂದಾಯ ಅಧಿನಿಯಮ 192ಎ ಅನ್ನು ಗ್ರಾಮೀಣ ಪದೇಶಗಳಿಗೂ ಅನ್ವಯಿಸಿರುವುದರಿಂದ ಬಗರ್‌ ಹುಕುಂ ಜಾಗ ಮಂಜೂರಾತಿಗೆ ಅಡಚಣೆಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ನಿಸರ್ಗ ನಾರಾಯಣ ಸ್ವಾಮಿ ಎಲ್‌.ಎನ್‌. ನಾಗನಗೌಡ ಕಂದಕೂರ ಹಾಗೂ ಕೆ.ಎಸ್‌. ಲಿಂಗೇಶ್‌ ಇವರುಗಳು - ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಉಂಟಾಗಿರುವ ಶುದ್ದ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ದರ್ಜೆ ಹಾಗೂ ಸರ್ಕಾರದ ಉತ್ತರ. 7. ಗಮನ ಸೆಳೆಯುವ ಸೂಚನೆಗಳು ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಅರಗ ಜ್ಞಾನೇಂದ್ರ ನೆಹರು ಚ. ಓಲೇಕಾರ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಬಟ್ಟ ರಾಮಸ್ವಾಮಿ ಹಾಗೂ ಇತರರು - 2011ನೇ ಸಾಲಿನ ಗೆಜೆಟೆಡ್‌ ಪೊಬೆಷನರ್‌ಗಳ ನೇಮಕಾತಿಯಲ್ಲಿ ಅದ ವಿಳಂಬ, ಕರ್ನಾಟಕ ಆಡಳಿತ ಮಂಡಳಿಯ ಆದೇಶ, ಸಚಿವ ಸಂಪುಟ ಸಬೆಯ ನಿರ್ಣಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಅಡ್ವೋಕೇಟ್‌ ಜನರಲ್‌ ಅವರು ನೀಡಿರುವ ಅಭಿಪ್ರಾಯಗಳ ದಾಖಲೆಗಳ ಅನುಸಾರ ಸದರಿ ಪಕರಣದಲ್ಲಿ ಸಂವಿಧಾನದ ಅನುಚ್ಛೇದ 323(2)ರ ಉಲ್ಲಂಘನೆಯಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ 4. 2) 3) 4) ೨) 6) 1) 8) ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಮಹಾತ್ಮಾ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಿರ್ವಹಿಸಿದ ಕಾಮಗಾರಿಗಳಿಗೆ ಹಣ ಪಾವತಿ ಮಾಡಲು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸುವುದಕ್ಕೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯವು ನೀಡಿರುವ ತಡೆಯಾಜ್ಞೆಯಿಂದ ಉಂಟಾಗಿರುವ ಸಮಸ್ಯೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಕೆ ಮಹದೇವ ಅವರು - ಪಿರಿಯಾಪಟ್ಟಣ ಮತಕ್ಷೇತ್ರದ ಕೆರೆ ತುಂಬಿಸುವ ಮುಳಸೋಗೆ ಯೋಜನೆಯ ಕಾಮಗಾರಿಯ ಅನುಷ್ಠಾನದ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಅವರು - ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಳ ಮಾಡಿರುವುದರಿಂದ ಏತ ನೀರಾವರಿ ಯೋಜನೆಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಹಾಗೂ ಪುನರ್‌ವಸತಿ ನಿರ್ಮಾಣ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ಜಿಲ್ಲೆ ಆಲೂರು ತಾಲ್ಲೂಕಿನಲ್ಲಿ ಆರಕ್ಷಕ ಠಾಣೆಯನ್ನು ತೆರೆಯುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಹೊಸದುರ್ಗ ತಾಲ್ಲೂಕು ಶ್ರೀರಾಂಪುರ ಹೋಬಳಿ ಕೇಂದಕ್ಕೆ ಪ್ರಥಮ ದರ್ಜೆ ಕಾಲೇಜನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ) ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರರೆಡ್ಡಿ ಅವರು - ಕೆಸಿ. ವ್ಯಾಲಿ ಯೋಜನೆಯಡಿಯಲ್ಲಿ ಗೌರಿಬಿದನೂರು ತಾಲ್ಲೂಕಿನಲ್ಲಿ ಆರ್‌.ಸಿ.ಸಿ. ಪೈಪ್‌ ಅಳವಡಿಸುವ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. .5/ .. 9) 10) 11) 12) 13) 14) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ೭ ಈ5.;- ಶ್ರೀ ಹೆಚ್‌. ಹಾಲಪ್ಪ ಹರತಾಳ್‌ ಅವರು - ಶಿವಮೊಗ್ಗ ಜಿಲ್ಲೆಯಲ್ಲಿ ರೈತರ ಬೆಳೆಗಳ ಮಾರಾಟಕ್ಕೆ ಅನುಕೂಲವಾಗುವಂತೆ ಖರೀದಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ್‌ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯ ವ್ಯಾಕ್ರಿನ್‌ಡಿಪೋ ಪರಿಸರದಲ್ಲಿ ಹೆರಿಟೇಜ್‌ ಪಾರ್ಕ್‌ ಕಾಮಗಾರಿಯ ಅನುಷ್ಠಾನದ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ಪೌರಕಾರ್ಮಿಕರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ/ ಪಂಗಡದ ಹಾಗೂ ಹಿಂದುಳಿದ ವರ್ಗದ ಫಲಾನುಭವಿಗಳಿಗೆ ಮನೆಗಳನ್ನು ನಿರ್ಮಿಸುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ ಸೆಳೆಯವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಹಲವಾರು ಮೊಕದ್ದಮೆಗಳನ್ನು ಎದುರಿಸುತ್ತಿದ್ದ ಅಧೀಕ್ಷಕ ಇಂಜಿನಿಯರ್‌ ಅವರಿಗೆ ಮುಖ್ಯ ಇಂಜಿನಿಯರ್‌ ಹುದ್ದೆಗೆ ಅಕ್ರಮವಾಗಿ ಪದೋನ್ನತಿ ನೀಡಲು ಶಾಮೀಲಾಗಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಎಂ. ದಾಸನಪುರ ಮತ್ತು ಎಂ.ಬಿ. ಕಾವಲುಗಳಿಗೆ ಮಂಜೂರಾಗಿರುವ ವಿದ್ಯುತ್‌ ಉಪಕೇಂದಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಟಿ. ರಘುಮೂರ್ತಿ ಅವರು - ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವೇದಾವತಿ ನದಿ ಪಾತ್ರದ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲು ಕಮಕ್ಕೆಗೊಳ್ಳುವ ಬಗ್ಗೆ ಮಾನ್ಯ ಜಲಸ೦ಪನ್ಮೂಲ ಸಜಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಸಿ ಕಾರ್ಯದರ್ಶಿ(ಪ್ರ) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 11ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಐದನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಐದನೇ ಪಟ್ಟಿ 2. ಶಾಸನ ರಚನೆ ವಿಧೇಯಕವನ್ನು ಮಂಡಿಸುವುದು ಶ್ರೀ ಜೆಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣಿ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ೬ 2/ .. ಡಿ 3. ಭಾರತ ಸಂವಿಧಾನದ ಕುರಿತು ವಿಶೇಷ ಚರ್ಚೆ (ಆರನೇ ದಿನ) 4. ವಿತೀಯ ಕಾರ್ಯಕಲಾಪಗಳು [#28 ಪ್ರ 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ ಈ ಕೆಳಕಂಡ ಅನುದಾನ ಬೇಡಿಕೆಗಳ ಮಂಡನೆ ಹಾಗೂ ಜರ್ಜೆ: £ಡಕಸಂಖ್ಯೆ ಹಗಗ ಗರಂ ಾಾ ™ ಕೃಷ ಪ್ತ ತಾತಾಕ್‌ 02 ಶುಸಂಗೋ ಮತ್ತು ಮೀನುಗಾರಿಕ [0 ತಾ [17] ಸಿಬ್ಬಂದಿ ಹತ್ತ ಆಡ್‌ತ ಸಧಾಕಣೆ ಇಲಾಖೆ 5 ಪಾರಾ ಮತ್ತ ಕ್‌ ತಾರ್ಪಾಾರ್ಪರ್ಪತಾಸಸಕ್ತ 07 ಗ್ರಾನಾಣ ಅಭಿವೃದ್ಧ ಮತ್ತು ಪಂಚಾಯಿ ರಾಜ್‌ ಗ್‌ ತ್ಕಾ ನಾವಶಾಸ್ತ್ರ ಮತ್ತಾ ಶಶ IF ಕ್‌ ಹ ಲ್‌ 7 ಸವನಾನರ್ಮಾಾ I ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 2 ವಾರ್ತಾ ಪ್ರವಾಸೊ £ದೈಮ ಹತ್ತು ಯುವಜನ ಸೌವೆಗಳು W 7 ಆಹಾರ ಮತ್ತು ನಾಗರೇಕ`ಸರಬರಾಜು 14 ಕಂದಾಯ ರಾಕ್‌ 16 ವಸತಿ 17 ಶಿಕ್ಷಣ 7 ನಾಣನ್ಯ ಪ್ರಸ್ಥ 7 ಸಗಕಾಭವ್ಯದ್ಧ 20 ಆಕೂೋಪು ೀಗಿ / 2) 3 21 ಜಲಸಂಪನ್ಮೂಲ ಹಾ. _|ತರೋಗ್ಯ ಮತ್ತ ಕಡಾ ಕಲ್ಯಾಣ 7 ಷಾ ಮತ್ತೆ ಕತಾ ಅನಷ್ಯದ್ಧ 24 ಇಂಧನೆ 25 ನ್ನಡ ಮತ್ತು ಸಂಸ್ಕತಿ 28 ಯೋಜನೆ ಸಾಂಪ್ಯ , ವಿಜ್ಞಾನ ಮತ್ತು ತಂತ್ರಜ್ಞಾನ 27 ಕಾನೊನು 18೯ [ಸರಸರ ವ್ಯವಹಾರಗಳ ವಸ್ತ್‌ ಕ 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌. ಹಾಲಪ್ಪ ಹರತಾಳ್‌, ಕೆಜಿ. ಬೋಪಯ್ಯ, ಆರಗ ಜ್ಞಾನೇಂದ್ರ. ದಿನಕರ್‌ ಕೇಶವ್‌ ಶೆಟ್ಟಿ ಹಾಗೂ ಇತರರು - ಕರ್ನಾಟಕ ಭೂ ಕಂದಾಯ ಅಧಿನಿಯಮ 192ಎ ಅನ್ನು ಗ್ರಾಮೀಣ ಪ್ರದೇಶಗಳಿಗೂ ಅನ್ನಯಿಸಿರುವುದರಿಂದ ಬಗರ್‌ ಹುಕುಂ ಜಾಗ ಮಂಜೂರಾತಿಗೆ ಅಡಚಣೆಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ನಿಸರ್ಗ ನಾರಾಯಣ ಸ್ವಾಮಿ ಎಲ್‌.ಎನ್‌, ನಾಗನಗೌಡ ಕಂದಕೂರ ಹಾಗೂ ಕೆ.ಎಸ್‌. ಲಿಂಗೇಶ್‌ ಇವರುಗಳು - ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಉಂಟಾಗಿರುವ ಶುದ್ಧ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ( 6. ಗಮನ ಸೆಳೆಯುವ ಸೂಚನೆಗಳು ) ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಅರಗ ಜ್ಞಾನೇಂದ್ರ ನೆಹರು ಚ. ಓಲೇಕಾರ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಎ.ಟಿ. ರಾಮಸ್ಥಾಮಿ ಹಾಗೂ ಇತರರು - 201ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್‌ಗಳ ನೇಮಕಾತಿಯಲ್ಲಿ ಆದ ವಿಳಂಬ, ಕರ್ನಾಟಕ ಆಡಳಿತ ಮಂಡಳಿಯ ಆದೇಶ, ಸಜಿವ ಸಂಪುಟ ಸಭೆಯ ನಿರ್ಣಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಅಡ್ಡೋಕೇಟ್‌ ಜನರಲ್‌ ಅವರು ನೀಡಿರುವ ಅಭಿಪ್ರಾಯಗಳ ದಾಖಲೆಗಳ ಅನುಸಾರ ಸದರಿ ಪ್ರಕರಣದಲ್ಲಿ ಸಂವಿಧಾನದ ಅನುಚ್ಛೇದ 323(2)ರ ಉಲ್ಲಂಘನೆಯಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 7 2) 3) 4) 5) 6) 7 ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಮಹಾತ್ಮಾ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಿರ್ವಹಿಸಿದ ಕಾಮಗಾರಿಗಳಿಗೆ ಹಣ ಪಾವತಿ ಮಾಡಲು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸುವುದಕ್ಕೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯವು ನೀಡಿರುವ ತಡೆಯಾಜ್ಞೆಯಿಂದ ಉಂಟಾಗಿರುವ ಸಮಸ್ಯೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ ಅವರು - ಪಿರಿಯಾಪಟ್ಟಣ ಮತಕ್ಷೇತ್ರದ ಕೆರೆ ತುಂಬಿಸುವ ಮುಳಸೋಗೆ ಯೋಜನೆಯ ಕಾಮಗಾರಿಯ ಅನುಷ್ಠಾನದ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಅವರು - ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಳ ಮಾಡಿರುವುದರಿಂದ ಏತ ನೀರಾವರಿ ಯೋಜನೆಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಹಾಗೂ ಪುನರ್‌ವಸತಿ ನಿರ್ಮಾಣ ಕಾರ್ಯವನ್ನು ತ್ಹರಿತಗತಿಯಲ್ಲಿ ಕೈಗೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ದಾಮಿ ಅವರು - ಹಾಸನ ಜಿಲ್ಲೆ ಆಲೂರು ತಾಲ್ಲೂಕಿನಲ್ಲಿ ಆರಕ್ಷಕ ಠಾಣೆಯನ್ನು ತೆರೆಯುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಹೊಸದುರ್ಗ ತಾಲ್ಲೂಕು ಶ್ರೀರಾಂಪುರ ಹೋಬಳಿ ಕೇಂದ್ರಕ್ಕೆ ಪ್ರಥಮ ದರ್ಜೆ ಕಾಲೇಜನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ) ಗಮನ ಸೆಳೆಯುವುದು. Bf 8) 9) 10) 1) 12) 13) 16) 5 ಶ್ರೀ ಎನ್‌.ಹೆಚ್‌. ಶಿವಶಂಕರರೆಡ್ಡಿ ಅವರು - ಕೆಸಿ. ವ್ಯಾಲಿ ಯೋಜನೆಯಡಿಯಲ್ಲಿ ಗೌರಿಬಿದನೂರು ತಾಲ್ಲೂಕಿನಲ್ಲಿ ಆರ್‌.ಸಿ.ಸಿ. ಪೈಪ್‌ ಅಳವಡಿಸುವ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಜಿವರ ಗಮನ ಸೆಳೆಯುವುದು. ಶ್ರೀ ಹೆಚ್‌. ಹಾಲಪ್ಪ ಹರಶಾಳ್‌ ಅವರು - ಶಿವಮೊಗ್ಗ ಜಿಲ್ಲೆಯಲ್ಲಿ ರೈತರ ಬೆಳೆಗಳ ಮಾರಾಟಕ್ಕೆ ಅನುಕೂಲವಾಗುವಂತೆ ಖರೀದಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ್‌ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯ ವ್ಯಾಕ್ಸಿನ್‌ಡಿಪೋ ಪರಿಸರದಲ್ಲಿ ಹೆರಿಟೇಜ್‌ ಪಾರ್ಕ್‌ ಕಾಮಗಾರಿಯ ಅನುಷ್ಠಾನದ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ಶೋಟಗಾರಿಕೆ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ಪೌರಕಾರ್ಮಿಕರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ/ ಪಂಗಡದ ಹಾಗೂ ಹಿಂದುಳಿದ ವರ್ಗದ ಫಲಾನುಭವಿಗಳಿಗೆ ಮನೆಗಳನ್ನು ನಿರ್ಮಿಸುವ ಬಗ್ಗೆ ಮಾನ್ಯ ವಸತಿ ಸಜಿವರ ಗಮನ ಸೆಳೆಯವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಹಲವಾರು ಮೊಕದ್ದಮೆಗಳನ್ನು ಎದುರಿಸುತ್ತಿದ್ದ ಅಧೀಕ್ಷಕ ಇಂಜಿನಿಯರ್‌ ಅವರಿಗೆ ಮುಖ್ಯ ಇಂಜಿನಿಯರ್‌ ಹುದ್ದೆಗೆ ಅಕ್ರಮವಾಗಿ ಪದೋನ್ನತಿ ನೀಡಲು ಶಾಮೀಲಾಗಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಎಂ. ದಾಸನಪುರ ಮತ್ತು ಎಂ.ಬಿ. ಕಾವಲುಗಳಿಗೆ ಮಂಜೂರಾಗಿರುವ ವಿದ್ಯುತ್‌ ಉಪಕೇಂದ್ರಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಟಿ, ರಘುಮೂರ್ತಿ ಅವರು - ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವೇದಾವತಿ ನದಿ ಪಾತ್ರದ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲು ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಎ6/.. 15) 16) 17) 18) 19) 20) 21) ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಸೊರಬ ತಾಲ್ಲೂಕಿನಲ್ಲಿ ಬಗರ್‌ ಹುಕುಂನಲ್ಲಿ ಅವ್ಯವಹಾರದ ಆರೋಪ ಎದುರಿಸುತ್ತಿರುವ ಅಧಿಕಾರಿಗಳೇ ಕರ್ತವ್ಯದಲ್ಲಿ ಮುಂದುವರೆದಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ರಾಜ್ಯದಲ್ಲಿನ ಮ್ಯಾಕ್ಸಿಕ್ಯಾಬ್‌ಗಳ ಆಸನಗಳ ಸಂಖ್ಯೆಗಳನ್ನು ಹೆಚ್ಚಿಸಿ ತೆರಿಗೆಯನ್ನು ವಿಧಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಸಾರಿಗೆ) ಗಮನ ಸೆಳೆಯುವುದು. ಶೀ ಡಿಸಿ ತಮ್ಮಣ್ಣ ಅವರು - ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿಯಿಂದ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕು ಕೆಸ್ತೂರು ಗ್ರಾಮಕ್ಕೆ ಸ್ಥಳಾಂತರಿಸಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ) ಗಮನ ಸೆಳೆಯುವುದು. ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಶತಮಾನೋತ್ಸವದ ಅಂಗವಾಗಿ “ಶತಮಾನೋತ್ಸವ ಭವನ” ನಿರ್ಮಾಣ ಮಾಡಲು ಸಹಾಯಧನ ನೀಡುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣಸ್ಥಾಮಿ ಕೆ.ಎಂ. ಅವರು - ಕೃಷಿ ಇಲಾಖೆಯಲ್ಲಿ ನೌಕರರ ಕೊರತೆಯಿಂದ ರೈತರಿಗೆ ಸಮರ್ಪಕ ಮಾಹಿತಿ ನೀಡಲು ಉಂಟಾಗಿರುವ ತೊಂದರೆಗಳ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಉಡುಪಿಯಲ್ಲಿರುವ ಸರ್ಕಾರಿ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲ ಮೆಮೋರಿಯಲ್‌ ಆಸ್ಪತ್ರೆಯ ಕಾಮಗಾರಿಯ ವಿಳಂಬದಿಂದಾಗಿ ರೋಗಿಗಳು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ್‌ ಅವರು - ಅಫಜಲಪೂರ ಮತಕ್ಷೇತ್ರದ ಮಾಶ್ಯಾಳ ಹಾಗೂ ಹೇರೂರ ಗ್ರಾಮಗಳಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿನ ಅವ್ಯವಹಾರ ಹಾಗೂ ಇತರ ಅನೇಕ ಯೋಜನೆಗಳು ಸ್ಥಗಿತಗೊಂಡಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. 7) .. 22) ಶ್ರೀ ಉಮಾನಾಥ್‌ ಎ. ಕೋಟ್ಯಾನ್‌ ಅವರು - ಮೂಡಬಿದರೆ ನಗರವನ್ನು ಪಾರಂಪರಿಕ ನಗರವನ್ನಾಗಿ ಅಭಿವೃದ್ಧಿಪಡಿಸುವ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. 23) ಶ್ರೀ ಎ.ಟಿ. ರಾಮಸ್ವಾಮಿ ಅವರು - ಹಾಸನ ಜಿಲ್ಲೆ ಅರಕೂಲಗೂಡು ವಿಧಾನಸಭಾ ಕ್ಷೇತ್ರದಲ್ಲಿನ ರಸ್ತೆ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 24) ಶ್ರೀಮತಿ ರೂಪಕಲಾ ಎಂ. ಅಪರು - ಕೋಲಾರ ಚಿನ್ನದ ಗಣಿಯಲ್ಲಿ ದುಡಿದಿದ್ದ ಶ್ರಮಜೀವಿಗಳ ಕುಟುಂಬದ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ಕಲ್ಪಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರ ಗಮನ ಸೆಳೆಯುವುದು. 25) ಶ್ರೀ ಭೀಮಾನಾಯ್ಕ ಎಲ್‌.ಬಿ.ಪಿ. ಅವರು - ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನವನ್ನು ಬಳಸಿಕೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು Rttp://Kia.kar.nic.in/assembly/lob/tob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 12ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : . ಆರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು. : ಆರನೇ ಪಟ್ಟಿ 2. ಶಾಸನ ರಚನೆ ಎಧೇಯಕವನ್ನು ಮಂಡಿಸುವುದು ಶ್ರೀ ಜೆ.ಸಿ. ಮಾಧುಸ್ಟಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. .. 2/ .. 3. ಭಾರತ ಸಂವಿಧಾನದ ಕುರಿತು ವಿಶೇಷ ಚರ್ಚೆ (ಆರನೇ ದಿನ) 4. ವಿತ್ತೀಯ ಕಾರ್ಯಕಲಾಪಗಳು 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ ಈ ಕೆಳಕಂಡ ಅನುದಾನ ಬೇಡಿಕೆಗಳ ಮಂಡನೆ ಹಾಗೂ ಚರ್ಚೆ: ಬೇಡಿಕ ಸಂಖ್ಯೆ ಬೇಡಿಕೆಯ ಹೆಸರು | 01 ಕೃಷಿ ಮತ್ತು ತೋಟಗಾರಿಕ 02 ಪಶುಸಂಗೋಪನೆ ಮತ್ತು ಮೀನುಗಾರಿಕೆ 03 [ಆರ್ಥಿಕ 04 ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ 05 ಒಳಾಡಳಿತ ಮತ್ತು ಸಾರಿಗ 06 ಮೂಲಭೂತ ಸೌಕರ್ಯ ಅಭಿವೃದ್ಧಿ 07 ಗ್ರಾಮೀಣ ಅಭಿವೃದ್ಧ ಮತ್ತು ಪಂಚಾಯತಿ ರಾಜ್‌ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ 09 ಸಹಕಾರ 10 ಸಾ ಕಲ್ಯಾಣ ಗ [ಮೆಹಿಳಾ ಮತ್ತು ಮಕ್ಕಳ ಅಭಿವೃದ್ಧಿ 12 ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು 13 ಆಹಾರ ಮತ್ತು ನಾಗರೀಕ ಸರಬರಾಜು ಜ್‌? ಕಂದಾಂಹ 15 ಮಾಹಿತಿ ತಂತ್ರಜ್ಞಾನ 16 ವಸತಿ 17 ಶಿಕಣಿ 18 `ವಾಣಿಪ್ಯ ಮತ್ತು ಕೈಗಾರಿಕ 19 ನಗರಾಭಿವೃದ್ಧಿ 20 ಲೋಕೋಪಯೋಗಿ ಎ. 3/ .. 2) 21 ಜಲಸಂಪನ್ಮೂಲ 22 ಆರೋಗ್ಯ ಮತ್ತು ಕುಟುಂಬ ಕಲ್ಯಾಣ 23 [ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ 24 ಇಂಧನ 25 ಕನ್ನಡ ಮತ್ತು ಸಂಸ್ಕೃತಿ | 26 ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ | 27 ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನ 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌. ಹಾಲಪ್ಪ ಹರತಾಳ್‌, ಕೆ.ಜಿ. ಬೋಪಯ್ಯ, ಆರಗ ಜ್ಞಾನೇಂದ್ರ, ದಿನಕರ್‌ ಕೇಶವ್‌ ಶೆಟ್ಟಿ ಹಾಗೂ ಇತರರು - ಕರ್ನಾಟಕ ಭೂ ಕಂದಾಯ ಅಧಿನಿಯಮ 192ಎ ಅನ್ನು ಗ್ರಾಮೀಣ ಪ್ರದೇಶಗಳಿಗೂ ಅನ್ವಯಿಸಿರುವುದರಿಂದ ಬಗರ್‌ ಹುಕುಂ ಜಾಗ ಮಂಜೂರಾತಿಗೆ ಅಡಚಣೆಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ನಿಸರ್ಗ ನಾರಾಯಣ ಸ್ಟಾಮಿ ಎಲ್‌.ಎನ್‌, ನಾಗನಗೌಡ ಕಂದಕೂರ ಹಾಗೂ ಕೆ.ಎಸ್‌. ಲಿಂಗೇಶ್‌ ಇವರುಗಳು - ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಉಂಟಾಗಿರುವ ಶುದ್ಧ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 6. ಗಮನ ಸೆಳೆಯುವ ಸೂಚನೆಗಳು ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಅರಗ ಜ್ಞಾನೇಂದ್ರ ನೆಹರು ಚ. ಓಲೇಕಾರ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಎ.ಟಿ. ರಾಮಸ್ವಾಮಿ ಹಾಗೂ ಇತರರು - 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್‌ಗಳ ನೇಮಕಾತಿಯಲ್ಲಿ ಆದ ವಿಳಂಬ, ಕರ್ನಾಟಕ ಆಡಳಿತ ಮಂಡಳಿಯ ಆದೇಶ, ಸಚಿವ ಸಂಪುಟ ಸಭೆಯ ನಿರ್ಣಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಅಡ್ವೋಕೇಟ್‌ ಜನರಲ್‌ ಅವರು ನೀಡಿರುವ ಅಭಿಪ್ರಾಯಗಳ ದಾಖಲೆಗಳ ಅನುಸಾರ ಸದರಿ ಪ್ರಕರಣದಲ್ಲಿ ಸಂವಿಧಾನದ ಅನುಚ್ಛೇದ 323(2)ರ ಉಲ್ಲಂಘನೆಯಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಡೆ. 2) 3) 4) ೨) 6) 7) ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಮಹಾತ್ಮಾ ಗಾಂಧೀ ರಾಷ್ಟೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಿರ್ವಹಿಸಿದ ಕಾಮಗಾರಿಗಳಿಗೆ ಹಣ ಪಾವತಿ ಮಾಡಲು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸುವುದಕ್ಕೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯವು ನೀಡಿರುವ ತಡೆಯಾಜ್ಞೆಯಿಂದ ಉಂಟಾಗಿರುವ ಸಮಸ್ಯೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಕೆ ಮಹದೇವ ಅವರು - ಪಿರಿಯಾಪಟ್ಟಣ ಮತಕ್ಷೇತ್ರದ ಕೆರೆ ತುಂಬಿಸುವ ಮುಳಸೋಗೆ ಯೋಜನೆಯ ಕಾಮಗಾರಿಯ ಅನುಷ್ಠಾನದ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಅವರು - ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಳ ಮಾಡಿರುವುದರಿಂದ ಏತ ನೀರಾವರಿ ಯೋಜನೆಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಹಾಗೂ ಪುನರ್‌ವಸತಿ ನಿರ್ಮಾಣ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ಜಿಲ್ಲೆ ಆಲೂರು ತಾಲ್ಲೂಕಿನಲ್ಲಿ ಆರಕ್ಷಕ ಠಾಣೆಯನ್ನು ತೆರೆಯುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಹೊಸದುರ್ಗ ತಾಲ್ಲೂಕು ಶ್ರೀರಾಂಪುರ ಹೋಬಳಿ ಕೇಂದ್ರಕ್ಕೆ ಪ್ರಥಮ ದರ್ಜೆ ಕಾಲೇಜನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ) ಗಮನ ಸೆಳೆಯುವುದು. 1 5/.. -15:- 8) ಶ್ರೀ ಎನ್‌.ಹೆಚ್‌. ಶಿವಶಂಕರರೆಡ್ಡಿ ಅವರು - ಕೆಸಿ. ವ್ಯಾಲಿ ಯೋಜನೆಯಡಿಯಲ್ಲಿ ಗೌರಿಬಿದನೂರು ತಾಲ್ಲೂಕಿನಲ್ಲಿ ಆರ್‌.ಸಿ.ಸಿ. ಪೈಪ್‌ ಅಳವಡಿಸುವ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. 9) ಶ್ರೀ ಹೆಚ್‌. ಹಾಲಪ್ಪ ಹರತಾಳ್‌ ಅವರು - ಶಿವಮೊಗ್ಗ ಜಿಲ್ಲೆಯಲ್ಲಿ ರೈತರ ಬೆಳೆಗಳ ಮಾರಾಟಕ್ಕೆ ಅನುಕೂಲವಾಗುವಂತೆ ಖರೀದಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಮಾನ್ಯ ಸಹಕಾರ ಸಜಿವರ ಗಮನ ಸೆಳೆಯುವುದು. 10) ಶ್ರೀ ಅಭಯ ಪಾಟೀಲ್‌ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯ ವ್ಯಾಕ್ಸಿನ್‌ಡಿಪೋ ಪರಿಸರದಲ್ಲಿ ಹೆರಿಟೇಜ್‌ ಪಾರ್ಕ್‌ ಕಾಮಗಾರಿಯ ಅನುಷ್ಠಾನದ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಸಚಿವರ ಗಮನ ಸೆಳೆಯುವುದು. 11) ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆ ಸೋಮನಹಳ್ಳಿ ಕಾವಲಿನ ತೋಟಗಾರಿಕಾ ಕ್ಷೇತ್ರ ಹಾಗೂ ವಿಜಯಪುರ ಜಿಲ್ಲೆಯ ಸಿಂಧಗಿ ತಾಲ್ಲೂಕಿನ ಅಲಮೇಲದ ತೋಟಗಾರಿಕಾ ಕ್ಷೇತ್ರಗಳಲ್ಲಿ ತೋಟಗಾರಿಕಾ ಮಹಾವಿದ್ಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯವುದು. 12) ಶ್ರೀ ವೆಂಕಟರಾವ್‌ ನಾಡಗೌಡ ಅವರು - ಹಲವಾರು ಮೊಕದ್ದಮೆಗಳನ್ನು ಎದುರಿಸುತ್ತಿದ್ದ ಅಧೀಕ್ಷಕ ಇಂಜಿನಿಯರ್‌ ಅವರಿಗೆ ಮುಖ್ಯ ಇಂಜಿನಿಯರ್‌ ಹುದ್ದೆಗೆ ಅಕ್ರಮವಾಗಿ ಪದೋತ್ನತಿ ನೀಡಲು ಶಾಮೀಲಾಗಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮಕ್ಕೆಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 13) ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಎಂ. ದಾಸನಪುರ ಮತ್ತು ಎಂ.ಬಿ. ಕಾವಲುಗಳಿಗೆ ಮಂಜೂರಾಗಿರುವ ವಿದ್ಯುತ್‌ ಉಪಕೇ೦ದ್ರಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 14) ಶ್ರೀ ಟಿ. ರಘುಮೂರ್ತಿ ಅವರು - ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವೇದಾವತಿ ನದಿ ಪಾತ್ರದ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲು ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಜಲಸ೦ಪನ್ಮೂಲ ಸಚಿವರ ಗಮನ ಸೆಳೆಯುವುದು. .೮/ .. 15) 16) 17) 18) 19) 20) 21) ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಸೊರಬ ತಾಲ್ಲೂಕಿನಲ್ಲಿ ಬಗರ್‌ ಹುಕುಂನಲ್ಲಿ ಅವ್ಯವಹಾರದ ಆರೋಪ ಎದುರಿಸುತ್ತಿರುವ ಅಧಿಕಾರಿಗಳೇ ಕರ್ತವ್ಯದಲ್ಲಿ ಮುಂದುವರೆದಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ರಾಜ್ಯದಲ್ಲಿನ ಮ್ಯಾಕ್ಷಿಕ್ಯಾಬ್‌ಗಳ ಆಸನಗಳ ಸಂಖ್ಯೆಗಳನ್ನು ಹೆಚ್ಚಿಸಿ ತೆರಿಗೆಯನ್ನು ವಿಧಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಸಾರಿಗೆ) ಗಮನ ಸೆಳೆಯುವುದು. ಶ್ರೀ ಡಿಸಿ ತಮ್ಮಣ್ಣ ಅವರು - ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿಯಿಂದ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕು ಕೆಸ್ತೂರು ಗ್ರಾಮಕ್ಕೆ ಸ್ಥಳಾಂತರಿಸಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ) ಗಮನ ಸೆಳೆಯುವುದು. ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಶತಮಾನೋತ್ಸವದ ಅಂಗವಾಗಿ “ಶತಮಾನೋತ್ಸವ ಭವನ” ನಿರ್ಮಾಣ ಮಾಡಲು ಸಹಾಯಧನ ನೀಡುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣಸ್ವಾಮಿ ಕೆ.ಎಂ. ಅವರು - ಕೃಷಿ ಇಲಾಖೆಯಲ್ಲಿ ನೌಕರರ ಕೊರತೆಯಿಂದ ರೈತರಿಗೆ ಸಮರ್ಪಕ ಮಾಹಿತಿ ನೀಡಲು ಉಂಟಾಗಿರುವ ತೊಂದರೆಗಳ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಉಡುಪಿಯಲ್ಲಿರುವ ಸರ್ಕಾರಿ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲ ಮೆಮೋರಿಯಲ್‌ ಆಸ್ಪತ್ರೆಯ ಕಾಮಗಾರಿಯ ವಿಳಂಬದಿಂದಾಗಿ ರೋಗಿಗಳು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ್‌ ಅವರು - ಅಫಜಲಪೂರ ಮತಕ್ಷೇತ್ರದ ಮಾಶ್ಕಾಳ ಹಾಗೂ ಹೇರೂರ ಗ್ರಾಮಗಳಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿನ ಅವ್ಯವಹಾರ ಹಾಗೂ ಇತರ ಅನೇಕ ಯೋಜನೆಗಳು ಸ್ಥಗಿತಗೊಂಡಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ೬. 7/ .. 22) 23) 24) 25) ಶ್ರೀ ಮುನಿಯಪ್ಪ ವಿ. ಅವರು - “ವಸತಿ ಯೋಜನೆ” ಕುರಿತು ದಿನಾಂಕ: 09.03.2020 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 43(759)ಕ್ಕೆ ಒದಗಿಸಿರುವ ಶ್ರೀ ಉಮಾನಾಥ್‌ ಎ. ಕೋಟ್ಯಾನ್‌ ಅವರು - ಮೂಡಬಿದರೆ ನಗರವನ್ನು ಪಾರಂಪರಿಕ ನಗರವನ್ನಾಗಿ ಅಭಿವೃದ್ಧಿಪಡಿಸುವ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಎರು ಶ್ರೀ ಎ.ಟಿ. ರಾಮಸ್ವಾಮಿ ಅವರು - ಹಾಸನ ಜಿಲ್ಲೆ ಅರಕೂಲಗೂಡು ಎಧಾನಸಭಾ ಕ್ಷೇತ್ರದಲ್ಲಿನ ರಸ್ತೆ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀಮತಿ ರೂಪಕಲಾ ಎಂ. ಅವರು - ಕೋಲಾರ ಚಿನ್ನದ ಗಣಿಯಲ್ಲಿ ದುಡಿದಿದ್ದ ಶ್ರಮಜೀವಿಗಳ ಕುಟುಂಬದ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ಕಲ್ಪಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರ ಗಮನ ಸೆಳೆಯುವುದು. ಶ್ರೀ ಭೀಮಾನಾಯ್ಕ ಎಲ್‌.ಬಿ.ಪಿ. ಅವರು - ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನವನ್ನು ಬಳಸಿಕೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 7. ಅರ್ಧ ಗಂಟೆ ಕಾಲಾವಧಿ ಚರ್ಚೆ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಎಂ.ಕೆ.ವಿಶಾಲಾಕ್ಸಿ ಕಾರ್ಯದರ್ಶಿಪು 1) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟ ಶುಕ್ರವಾರ, ದಿನಾಂಕ 13ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 10.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಏಳನೇ ಪಟ್ಟಿ ಆ) ವರ್ಗಾವಣೆಗೊಂಡ ಪ್ರಶ್ನೆಗಳು:- 1) ದಿನಾಂಕ: 09.03.2020ರ 3ನೇ : ಮಾನ್ಯ ಬೃಹತ್‌ ಮತ್ತು ಪಟ್ಟಿಯಿಂದ ವರ್ಗಾವಣೆಗೊಂಡ ಮಧ್ಯಮ ಕೈಗಾರಿಕಾ ಶ್ರೀ ನಿಸರ್ಗ ನಾರಾಯಣಸ್ವಾಮಿ ಸಚಿವರು ಎಲ್‌.ಎನ್‌. ಇವರ ಪ್ರಶ್ನೆ ಸಂಖ್ಯೆ: 32752) 2) ದಿನಾಂಕ: 09.03.2020ರ 3ನೇ : ಮಾನ್ಯ ಪೌರಾಡಳಿತ ಪಟ್ಟಿಯಿಂದ ವರ್ಗಾವಣೆಗೊಂಡ ಹಾಗೂ ತೋಟಗಾರಿಕೆ ಶ್ರೀ ಸುರೇಶ್‌ ಡಿ.ಎಸ್‌. ಇವರ ಮತ್ತು ರೇಷ್ಮೆ ಸಚಿವರು ಪ್ರಶ್ನೆ ಸಂಖ್ಯೆ: 37(90) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಏಳನೇ ಪಟ್ಟಿ 2. ವರದಿಗಳನ್ನೊಪ್ಪಿಸುವುದು ಶ್ರೀ ಆರಗ ಜ್ಞಾನೇಂದ್ರ (ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿ) ಅವರು 2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿಯ 31ನೇ ವರದಿಯನ್ನೊಪ್ಪಿಸುವುದು. “2. 2) ಶ್ರೀ ಕರುಣಾಕರ ರೆಡ್ಡಿ ಜಿ. (ಸದಸ್ಯರು, ಅಧೀನ ಶಾಸನ ರಚನಾ ಸಮಿತಿ) ಅವರು 2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ 48ನೇ ವರದಿಯನ್ನೊಪ್ಪಿಸುವುದು. 3. ಭಾರತ ಸಂವಿಧಾನದ ಕುರಿತು ಮುಂದುವರೆದ ವಿಶೇಷ ಚರ್ಚೆ 4. ವಿತ್ತೀಯ ಕಾರ್ಯಕಲಾಪಗಳು 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಚರ್ಚೆ: 5, ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌. ಹಾಲಪ್ಪ, ಸಿದ್ದು ಸವದಿ, ಸುಭಾಷ್‌ ಗುತ್ತೇದಾರ್‌ ಹಾಗೂ ಕಳಕಪ್ಪ ಜಿ. ಬಂಡಿ ಇವರುಗಳು - ನಗರ ಪ್ರದೇಶಗಳಲ್ಲಿ ಸಕ್ಷಮ ಪ್ರಾಧಿಕಾರದ ಅನುಮೋದನೆಯಾಗದೇ ಇರುವ ನಿವೇಶನಗಳ ಖಾತಾ ದಾಖಲು/ವರ್ಗಾವಣೆಯನ್ನು ಸ್ಥಗಿತಗೊಳಿಸಿರುವುದರಿ೦ದ ಸಾರ್ವಜನಿಕರಿಗೆ ಉಂಟಾಗಿರುವ ತೊ೦ದರೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 6. ಗಮನ ಸೆಳೆಯುವ ಸೂಚನೆಗಳು 1) ಶ್ರೀ ಎ.ಟಿ. ರಾಮಸ್ವಾಮಿ ಅವರು - ಹಾಸನ ಜಿಲ್ಲೆ ಅರಕೂಲಗೂಡು ವಿಧಾನಸಭಾ ಕ್ಷೇತ್ರದಲ್ಲಿನ ರಸ್ತೆ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಎ 3/ .. 2) 3) 4) 5) 6) 7) 8) 9) ಡಾ। ಭರತ್‌ ಶೆಟ್ಟಿ ವೈ. ಅವರು - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತೃಪೂರ್ಣ ಯೋಜನೆಯಡಿಯಲ್ಲಿ ವಿತರಿಸಲಾಗುವ ಪೌಷ್ಟಿಕ ಆಹಾರವನ್ನು ಫಲಾನುಭವಿಗಳ ಮನೆಗೆ ನೇರವಾಗಿ ವಿತರಿಸಲು ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಅಣಬೆ ಬೇಸಾಯಗಾರರಿಗೆ ಎದ್ಯುತ್‌ ಸಹಾಯಧನ ಸೇರಿದಂತೆ ಇತರೆ ಉತ್ತೇಜನಗಳನ್ನು ನೀಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಪಿ.ಯು.ಸಿ. ಅಂಕಪಟ್ಟಗಳ ಆಧಾರದ ಮೇಲೆ ಭರ್ತಿ ಮಾಡುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸುನಿಲ್‌ ಬಿಳಿಯಾ ನಾಯ್ಕ ಅವರು - ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲ್ಲೂಕಗಳ ಜನವಸತಿ ಪ್ರದೇಶವನ್ನು ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಒಳಪಡಿಸಿರುವುದರಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಗಮನ ಸೆಳೆಯುವುದು. ಶ್ರೀ ವಿ. ಮುನಿಯಪ್ಪ ಅವರು - ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ತಾಲ್ಲೂಕು ಎ೦ದು ಘೋಷಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟ ಡಿ. ಶೇಖರ್‌ ಅವರು - ಹೊಸದುರ್ಗ ನಗರಕ್ಕೆ ಶಾಶ್ವತವಾಗಿ ನೀರು Rus ಸರಬರಾಜು ಮಾಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ಕ್ಷೇತ್ರದ ಚೇಳೂರು ಹೋಬಳಿಯನ್ನು ತಾಲ್ಲೂಕು ಕೇಂದ್ರವಾಗಿ ಘೋಷಿಸಿರುವುದರಿಂದ ತಾಲ್ಲೂಕು ಮಟ್ಟದ ಕಛೇರಿಗಳನ್ನು ಸ್ಥಾಪನೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣಸ್ವಾಮಿ ಕೆ.ಎಂ. ಅವರು - ಬಂಗಾರಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಹಾಗೂ ರಸ್ತೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಎಡಿ 10) ಶ್ರೀ ಹರೀಶ್‌ ಪೂಂಜ ಅವರು - ಬೆಳ್ತಂಗಡಿ ತಾಲ್ಲೂಕಿನ ಸೌತಡ್ಕ ಗಣಪತಿ ದೇವಸ್ಥಾನದಲ್ಲಿ ಗಂಟೆಗಳನ್ನು ಮಾರುವುದಕ್ಕೆ ಅನುಮತಿ ನೀಡಿರುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla. kar.nic.in/assemblyflobflob. htm ಅ) ಆ) ಆ) 1) 2) 3) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 16ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ವರ್ಗಾವಣೆಗೊಂಡ ಪ್ರಶ್ನೆಗಳು:- ದಿನಾಂಕ: 10.03.2020ರ 4ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ರಾಮಲಿಂಗಾ ರೆಡ್ಡಿ ಇವರ ಪ್ರಶ್ನೆ ಸಂಖ್ಯೆ: 666 ದಿನಾಂಕ: 12.03.2020ರ 6ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಇವರ ಪ್ರಶ್ನೆ ಸಂಖ್ಯೆ; 675 ದಿನಾಂಕ: 12.03.2020ರ 6ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ದೇವಾನಂದ್‌ ಘೂಲಸಿಂಗ್‌ ಚವ್ಹಾಣ್‌ ಇವರ ಪ್ರಶ್ನೆ ಸಂಖ್ಯೆ: 76 ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಎಂಟನೇ ಪಟ್ಟಿ ಮಾನ್ಯ ಕಂದಾಯ ಸಚಿವರು ಮಾನ್ಯ ಕಂದಾಯ ಸಚಿವರು ಮಾನ್ಯ ಉಪ ಮುಖ್ಯಮಂತ್ರಿಗಳು (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಎಂಟನೇ ಪಟ್ಟಿ 2. ಭಾರತ ಸಂವಿಧಾನದ ಕುರಿತು ಮುಂದುವರೆದ ವಿಶೇಷ ಚರ್ಚೆ .2/.. “2 3. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಎಸ್‌. ಸುರೇಶ್‌ ಕುಮಾರ್‌ (ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು) ಅವರು: ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ವಿತ್ತೀಯ ಕಾರ್ಯಕಲಾಪಗಳು 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಚರ್ಚೆ 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಹೆಚ್‌. ಹಾಲಪ್ಪ, ಸಿದ್ದು ಸವದಿ, ಸುಭಾಷ್‌ ಗುತ್ತೇದಾರ್‌ ಹಾಗೂ ಕಳಕಪ್ಪ ಜಿ. ಬಂಡಿ ಇವರುಗಳು - ನಗರ ಪ್ರದೇಶಗಳಲ್ಲಿ ಸಕ್ಷಮ ಪ್ರಾಧಿಕಾರದ ಅನುಮೋದನೆಯಾಗದೇ ಇರುವ ನಿವೇಶನಗಳ ಖಾತಾ ದಾಖಲು/ವರ್ಗಾವಣೆಯನ್ನು ಸ್ಥಗಿತಗೊಳಿಸಿರುವುದರಿಂದ ಸಾರ್ವಜನಿಕರಿಗೆ ಉಂಟಾಗಿರುವ ತೊಂದರೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 2) ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಟಾಮಿ, ಹೆಚ್‌.ಡಿ. ರೇವಣ್ಣ, ಕೆ. ಶ್ರೀನಿವಾಸಗೌಡ, ಕೆ.ಎಂ. ಶಿವಲಿಂಗೇಗೌಡ, ಎ.ಟಿ. ರಾಮಸ್ವಾಮಿ ಹಾಗೂ ಸಿ.ಎನ್‌. ಬಾಲಕೃಷ್ಣ ಅವರುಗಳು - ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಅಂಗೀಕಾರಗೊಂಡಿದ್ದ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಆರ್ಥಿಕ ಬಿಕ್ಕಟ್ಟಿನಿಂದಾಗಿ ಸ್ಥಗಿತಗೊಳಿಸಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಎ. ಡೆ/ .. 3) ಶ್ರೀಯುತರುಗಳಾದ ಗೂಳಿಹಟ್ಟಿ ಡಿ. ಶೇಖರ್‌, ಎಂ. ಚಂದ್ರಪ್ಪ ಕೆ. ಮಾಡಾಳ್‌ ವಿರೂಪಾಕ್ಷಪ್ಪ, ಕೆ. ರಘುಪತಿ ಭಟ್‌ ಹಾಗೂ ಬಿ.ಎಂ. ಸುಕುಮಾರ್‌ ಶೆಟ್ಟಿ ಇವರುಗಳು - ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನಲ್ಲಿ -ಕೆರೆ-ಕು೦ಟೆಗಳಲ್ಲಿನ ಮರಳು ಮಿಶ್ರಿತ ಮಣ್ಣನ್ನು ಉಪಯೋಗಿಸಲು, ಸಾಗಾಣಿಕೆ ಮಾಡಲು ಅವಕಾಶ ಕಲ್ಪಿಸುವ ಹಾಗೂ ಕೂಲಿ ಕಾರ್ಮಿಕರ ಮೇಲೆ ನಡೆಯುತ್ತಿರುವ ಪೊಲೀಸ್‌ ದೌರ್ಜನ್ಮದ ಬಗ್ಗೆ ಪಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 4) ಶ್ರೀಯುತರುಗಳಾದ ರಿಜ್ಜಾನ್‌ ಅರ್ಷದ್‌, ಯು.ಟಿ. ಅಬ್ದುಲ್‌ ಖಾದರ್‌ ಹಾಗೂ ಶ್ರೀಮತಿ ಸೌಮ್ಯ ರೆಡ್ಡಿ ಇವರುಗಳು - ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಇ.ಎಂ.ಎ. ಹಗರಣದಿಂದ ಲಕ್ಷಾಂತರ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 6. ಗಮನ ಸೆಳೆಯುವ ಸೂಚನೆಗಳು 1) ಶೀ ಎ.ಟಿ. ರಾಮಸ್ವಾಮಿ ಅವರು - ಹಾಸನ ಜಿಲ್ಲೆ ಆರಕೂಲಗೂಡು ವಿಧಾನಸಭಾ ಕ್ಷೇತ್ರದಲ್ಲಿನ ರಸ್ತ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. 2) ಡಾ। ಭರತ್‌ ಶೆಟ್ಟಿ ವೈ. ಅವರು - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತೃಪೂರ್ಣ ಯೋಜನೆಯಡಿಯಲ್ಲಿ ವಿತರಿಸಲಾಗುವ ಪೌಷ್ಟಿಕ ಆಹಾರವನ್ನು ಫಲಾನುಭವಿಗಳ ಮನೆಗೆ ನೇರವಾಗಿ ವಿತರಿಸಲು ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. 3) ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಅಣಬೆ ಬೇಸಾಯಗಾರರಿಗೆ ವಿದ್ಯುತ್‌ ಸಹಾಯಧನ ಸೇರಿದಂತೆ ಇತರೆ ಉತ್ತೇಜನಗಳನ್ನು ನೀಡುವ ಬಗ್ಗೆ ಮಾನ್ಕ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. 4) ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಪಿ.ಯು.ಸಿ. ಅಂಕಪಟ್ಟಿಗಳ ಆಧಾರದ ಮೇಲೆ ಭರ್ತಿ ಮಾಡುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 5) ಶ್ರೀ ಸುನಿಲ್‌ ಬಿಳಿಯಾ ನಾಯ್ಕ ಅವರು - ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲ್ಲೂಕಗಳ ಜನವಸತಿ ಪ್ರದೇಶವನ್ನು ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಒಳಪಡಿಸಿರುವುದರಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಗಮನ ಸೆಳೆಯುವುದು. “dt. 6) 1) 8) 9) 10) 11) 12) 13) 14) ಇಡ: ಶ್ರೀ ವಿ. ಮುನಿಯಪ್ಪ ಅವರು - ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಹೊಸದುರ್ಗ ನಗರಕ್ಕೆ ಶಾಶ್ವತವಾಗಿ ನೀರು ಸರಬರಾಜು ಮಾಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ಕ್ಷೇತ್ರದ ಚೇಳೂರು ಹೋಬಳಿಯನ್ನು ತಾಲ್ಲೂಕು ಕೇಂದ್ರವಾಗಿ ಘೋಷಿಸಿರುವುದರಿಂದ ತಾಲ್ಲೂಕು ಮಟ್ಟದ ಕಛೇರಿಗಳನ್ನು ಸ್ಥಾಪನೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣಸ್ವಾಮಿ ಕೆ.ಎಂ. ಅವರು - ಬಂಗಾರಪೇಟೆ ಮತಕ್ಷೇತ್ರದ ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಹಾಗೂ ರಸ್ತೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಹರೀಶ್‌ ಪೂಂಜ ಅವರು - ಬೆಳ್ತಂಗಡಿ ತಾಲ್ಲೂಕಿನ ಸೌತಡ್ಕ ಗಣಪತಿ ದೇವಸ್ಥಾನದಲ್ಲಿ ಗಂಟೆಗಳನ್ನು ಮಾರುವುದಕ್ಕೆ ಅನುಮತಿ ನೀಡಿರುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಶ್ರೀ ಉಮಾನಾಥ ಎ. ಕೋಟ್ಯಾನ್‌ ಅವರು - ಗುಡ್ಡಗಾಡು ಬುಡಕಟ್ಟು ಕುಡುಬಿ ಜನಾಂಗವನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಕೋಲಾರ ಜಿಲ್ಲೆ ಕೆ.ಜಿ.ಎಫ್‌. ನಗರದಲ್ಲಿನ ಸಂಭ್ರಮ್‌ ಖಾಸಗಿ ಮೆಡಿಕಲ್‌ ಕಾಲೇಜು ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ ಅವರು - ಕಾವೇರಿ ಜಲಾನಯನ ಪ್ರದೇಶದ ಹಾರಂಗಿ ಯೋಜನೆ ಅಚ್ಚುಕಟ್ಟು ಪ್ರದೇಶದ ಮೂಲಭೂತ ಸೌಕರ್ಯ ಅಭಿವೃದ್ದಿಯ ಕಾಮಗಾರಿ ಯೋಜನೆಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಸಂಜೀವ್‌ ಮಠಂದೂರು ಅವರು - ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗೇಣಿದಾರರಿಗೆ ಮಾಲೀಕತ್ವವನ್ನು ನೀಡುವ ಬಗ್ಗೆ ಮಾನ್ಯ ಕಂದಾಯ ಸಜೆವರ ಗಮನ ಸೆಳೆಯುವುದು. BT 15) 16) 17) 18) 19) 20) 21) 22) ೭ 5.2 ಶ್ರೀ ಮಸಾಲೆ ಜಯರಾಂ ಅವರು - ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿರುವ ಪೊಲೀಸ್‌ ಠಾಣೆಗಳಿಗೆ ಹೊಸ ವಾಹನಗಳನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಡಾ| ಭರತ್‌ ಶೆಟ್ಟಿ ವೈ ಅವರು - ತಾಂತ್ರಿಕ / ಪದವಿ ಕಾಲೇಜುಗಳ ಅತಿಥಿ ಶಿಕ್ಷಕರಿಗೆ ವೇತನ ನೀಡುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ («ಉನ್ಮತ ಶಿಕ್ಷಣ) ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಸಹಕಾರ ಸಂಘಗಳ ಮೂರು ಮಹಾಸಭೆಗಳಿಗೆ ಗೈರುಹಾಜರಾದ ಸದಸ್ಯರು ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕನ್ನು ಕಳೆದುಕೊಳ್ಳುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ವಿ. ಮುನಿಯಪ್ಪ ಅವರು - ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಕಾಮಗಾರಿಗಳಿಗಾಗಿ ಮಂಜೂರು ಮಾಡಿದ್ದ ಅನುದಾನವನ್ನು ತಡೆಹಿಡಿದಿರುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ತುಳು ಭಾಷೆಯನ್ನು ಭಾರತ ಸಂವಿಧಾನದ ಅನುಸೂಚಿ 8 ರಲ್ಲಿ ಸೇರಿಸಿ ಘೋಷಿಸುವ ಬಗ್ಗೆ ಮಾನ್ಯ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಡಾ. ಹೆಚ್‌.ಡಿ. ರಂಗನಾಥ್‌ ಅವರು - “ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಘಟಕ (14580”ದಿ೦ದ ಕಳಪೆ ಗುಣಮಟ್ಟದ ಆಹಾರವನ್ನು ಕುಣಿಗಲ್‌ ತಾಲ್ಲೂಕಿನ ಅಂಗನವಾಡಿ ಕೇಂದಗಳಿಗೆ ಪೂರೈಕೆ ಮಾಡುತ್ತಿರುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ್‌ ಅವರು - ಪಿರಿಯಾಪಟ್ಟಣ ಮತಕ್ಷೇತ್ರದ ಬುಡಕಟ್ಟು ಹಾಡಿ ಕಾಲೋನಿಗಳು ಹಾಗೂ ಅರಣ್ಯ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. ೮/ .. 23) 24) 25) 26) 27) 28) 29) 30) 31) ಶ್ರೀ ಹೆಚ್‌.ಕೆ ಕುಮಾರಸ್ವಾಮಿ ಅವರು - ಉಪ ನೋಂದಣಾಧಿಕಾರಿ ಕಛೇರಿಗಳಲ್ಲಿ ನೋಂದಣಿ ಕಾರ್ಯ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ವಿಜಯಪುರ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಸೂಪರ್‌ ಸ್ಪೆಷಾಲಿಟ ಆಸ್ಪತ್ರೆಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣಸ್ವಾಮಿ ಕೆ.ಎಂ. ಅವರು - ಬಂಗಾರಪೇಟೆ ಮೀಸಲು ವಿಧಾನಸಭಾ ತತ್ರದಲ್ಲಿ ಶಿಧಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳ ದುರಸ್ತಿಯ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ತಂ ಶ್ರೀ ಅಪ್ಪಚ್ಚು (ರಂಜನ್‌) ಅವರು - ಕೊಡಗಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಾರಂಗಿ ಜಲಾಶಯದಲ್ಲಿ ತುಂಬಿರುವ ಹೂಳು ತೆಗೆಯುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀಮತಿ ರೂಪಕಲಾ ಎಂ. ಅವರು - ಕೋಲಾರ ಚಿನ್ನದ ಗಣಿಯಲ್ಲಿ ಹಲವಾರು ವರ್ಷಗಳ ಕಾಲ ದುಡಿದಿರುವ ಕಾರ್ಮಿಕರ ಕುಟು೦ಬಗಳಿಗೆ ಶೌಚಾಲಯಗಳನ್ನೊಳಗೊಂಡಂತೆ ಶಾಶ್ವತ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ ಸೆಳೆಯುವುದು. ಶ್ರೀ ಅಶ್ವಿನ್‌ ಕುಮಾರ್‌ ಎಂ. ಅವರು - ಟಿ. ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿರುವ ತಲಕಾಡು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಘೋಷಣೆ ಮಾಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಶ್ರೀ ರಾಮಲಿಂಗಾ ರೆಡ್ಡಿ ಅವರು - ಬಿ.ಟಿ.ಎಂ. ವಿಧಾನಸಭಾ ಕ್ಷೇತ್ರದಲ್ಲಿರುವ ಈಜೀಪುರ -- ಕೇಂದ್ರೀಯ ಸದನ ಮೇಲುಸೇತುವೆ ಕಾಮಗಾರಿಗಾಗಿ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಬಿ.ಸಿ. ನಾಗೇಶ್‌ ಅವರು - ಬೆಂಬಲ ಬೆಲೆ ಯೋಜನೆಯಡಿ ರಾಗಿಯನ್ನು ಅವೈಜ್ಞಾನಿಕ ರೀತಿಯಲ್ಲಿ ಖರೀದಿಸುತ್ತಿರುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ನಗರ ಸಭೆಯ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿರುವ ಕೆರೆ ಕಾಮಗಾರಿ ಮತ್ತು ನೀರು ಸರಬರಾಜು ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 7! .. ಇ 37:- 32) ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ತಾಲ್ಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳನ್ನು ಮಾರಾಟ ಮಾಡಲಾಗುವುದೆಂದು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವ ಪೊಲೀಸ್‌ ವೃತ್ತ ನಿರೀಕ್ಷಕರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. 33) ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಹೋಬಳಿಗಳಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಬೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla. kar. nic.in/assembly/lobflob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 17ನೇ ಫೆಬ್ರವರಿ, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ವಿಧಾನ ಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ಮಾನ್ಯ ರಾಜ್ಯಪಾಲರಿಂದ ಭಾಷಣ (ರಾಜ್ಯಪಾಲರ ಭಾಷಣ ಮುಗಿದ ಹದಿನೈದು ನಿಮಿಷದ ನಂತರ) 2. ಕಾರ್ಯದರ್ಶಿಯವರ ವರದಿ ಕಾರ್ಯದರ್ಶಿಯವರು:- ಅ) ಮಾನ್ಯ ರಾಜ್ಯಪಾಲರು ಮಾಡಿದ ಭಾಷಣದ ಪ್ರತಿಯನ್ನು ಸಭೆಯಲ್ಲಿ ಮಂಡಿಸುವುದು. ಆ) ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಷ್ಟ ಷ್ಟಪತಿ/ರಾಜ್ಯಪಾಲರಿ೦ದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. 3. ಸಂತಾಪ ಸೂಚನೆ ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು kttp://kla.kar.nic.in/assembly/lobflob. htm KARNATAKA LEGISLATIVE ASSEMBLY (15th ASSEMBLY) SIXTH SESSION LIST OF BUSINESS Monday, the 17t February, 2020 (Time: 11.00 A.M.) 1. ADDRESS BY HON’BLE GOVERNOR TO THE MEMBERS OF BOTH THE HOUSES OF LEGISLATURE (15 Minutes after Governor’s Address) 2. SECRETARY’S REPORT Secretary to lay:- a) A copy of the Address delivered by Hon'ble Governor. b) A list of Bills which have received the assent of President/ Governor subsequent to the last report. 3. OBITUARY REFERENCE M.K.VISHALAKSHI Secretary (1/0) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 17ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಒಂಬತ್ತನೇ ಪಟ್ಟಿ ಆ) ವರ್ಗಾವಣೆಗೊಂಡ ಪ್ರಶ್ನೆ:- ದಿನಾಂಕ: 09.03.2020ರ 3ನೇ : ಮಾನ್ಯ ಜಲಸಂಪನ್ಮೂಲ ಪಟ್ಟಿಯಿಂದ ವರ್ಗಾವಣೆಗೊಂಡ ಸಚಿವರು ಶ್ರೀ ಆನಂದ ಸಿದ್ದು ನ್ಯಾಮಗೌಡ ಇವರ ಪ್ರಶ್ನೆ ಸಂಖ್ಯೆ: 33(345) ಅ) ಲಿಖಿತ... ಮೂಲಕ ಉತ್ತರಿಸುವ : ಒಂಬತ್ತನೇ ಪಟ್ಟಿ ಪ್ರಶ್ನೆಗಳು 2. ನಿಯಮ 169ರ ಮೇರೆಗೆ ನಿರ್ಣಯ ಮಂಡನೆ ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಹಾಗೂ ಇತರರು ಕೆಳಕಂಡ ನಿರ್ಣಯವನ್ನು ಮಂಡಿಸುವುದು; “ಸನ್ಮಾನ್ಯ ಉಪ ಸಭಾಧ್ಯಕ್ಷ ರು ಈ ಸದನದ ವಿಶ್ವಾಸ ಕಳೆದುಕೊಂಡಿರುತ್ತಾರೆ”. 2! 1) 2) 1) -೭ 2 ;- 3. ವಿತ್ತೀಯ ಕಾರ್ಯಕಲಾಪಗಳು ಶ್ರೀ ಬಿಎಸ್‌. ಯಡಿಯೂರಪ್ಪ, (ಮುಖ್ಯಮಂತ್ರಿಗಳು) ಅವರು : 2019-20ನೇ ಸಾಲಿನ ಪೂರಕ ಅಂದಾಜುಗಳನ್ನು (3ನೇ ಹಾಗೂ ಅಂತಿಮ ಕಂತು) ಮಂಡಿಸುವುದು. 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಚರ್ಚೆ 4. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ: ಅಶ್ವತ್ಥನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಶಿಕ್ಷಕರ ವೇತನ ಮತ್ತು ನಿವೃತ್ತಿ ವೇತನದ (ನಿಯಂತ್ರಣ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌. ಹಾಲಪ್ಪ, ಸಿದ್ದು ಸವದಿ, ಸುಭಾಷ್‌ ಗುತ್ತೇದಾರ್‌ ಹಾಗೂ ಕಳಕಪ್ಪ ಜಿ. ಬಂಡಿ ಇವರುಗಳು - ನಗರ ಪ್ರದೇಶಗಳಲ್ಲಿ ಸಕ್ಷಮ ಪ್ರಾಧಿಕಾರದ ಅನುಮೋದನೆಯಾಗದೇ ಇರುವ ನಿವೇಶನಗಳ ಖಾತಾ ದಾಖಲು/ವರ್ಗಾವಣೆಯನ್ನು ಸ್ಥಗಿತಗೊಳಿಸಿರುವುದರಿ೦ದ ಸಾರ್ವಜನಿಕರಿಗೆ. ಉಂಟಾಗಿರುವ ತೊಂದರೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. *ಾತೆ/., 2) 3) 4) 5) 6) 1) -: 3 ;- ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಕೆ. ಶ್ರೀನಿವಾಸಗೌಡ, ರ ಶಿವಲಿಂಗೇಗೌಡ, ಎ.ಟಿ. ರಾಮಸ್ವಾಮಿ ಹಾಗೂ ಸಿ.ಎನ್‌. ಬಾಲಕೃಷ್ಣ ಇವರುಗಳು - ನಗರಾಭಿವೃದ್ಧಿ ಇಲಾಖೆಯಿಂದ ಕೆಲವು ಕ್ಷೇತ್ರಗಳ ನಗರಸಭೆ/ಪುರಸಭೆಗಳಿಗೆ ಕೋಟ್ಯಾಂತರ ರೂಪಾಯಿಗಳನ್ನು ನಗರೋತ್ಥಾನ ಅನುದಾನ ಯೋಜನೆಯಡಿ ಬಡುಗಡೆ ಮಾಡಿರುವುದರಿಂದ ಉಂಟಾಗಿರುವ ತೊಂದರೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಲ್ಭ ಕೆ. ರಘುಪತಿ ಭಟ್‌ ಹಾಗೂ ಬಿ.ಎಂ. ಸುಕುಮಾರ್‌ ಶೆಟ್ಟಿ ಇವರುಗಳು - ಚಿತ್ರದುರ್ಗ ಜಿಲ್ಲೆ ಶ್ರೀಯುತರುಗಳಾದ ಗೂಳಿಹಟ್ಟಿ ಡಿ. ಶೇಖರ್‌, ಎಂ. ಚಂದ್ರಪ್ಪ, ಕೆ. ಮಾಡಾಳ್‌ ವಿರೂಪಾಕ್ಷಪ್ಪ, ಹೊಸದುರ್ಗ ತಾಲ್ಲೂಕಿನಲ್ಲಿ ಕೆರೆ-ಕುಂಟೆಗಳಲ್ಲಿನ ಮರಳು ಮಿಶ್ರಿತ ಮಣ್ಣನ್ನು ಉಪಯೋಗಿಸಲು, ಸಾಗಾಣಿಕೆ ಮಾಡಲು ಅವಕಾಶ ಕಲ್ಪಿಸುವ ಹಾಗೂ ಕೂಲಿ ಕಾರ್ಮಿಕರ ಮೇಲೆ ನಡೆಯುತ್ತಿರುವ ಪೊಲೀಸ್‌ ದೌರ್ಜನ್ಯದ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ರಿಜ್ಜಾನ್‌ ಅರ್ಷದ್‌, ಯು.ಟಿ. ಅಬ್ದುಲ್‌ ಖಾದರ್‌ ಹಾಗೂ ಶ್ರೀಮತಿ ಸೌಮ್ಯ ರೆಡ್ಡಿ ಇವರುಗಳು - ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಐ.ಎಂ.ಎ. ಹಗರಣದಿಂದ ಲಕ್ಷಾಂತರ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಎ. ಮಂಜುನಾಥ್‌, ನಾಗನಗೌಡ ಕಂದಕೂರ, ಕೆ. ಮಹದೇವ ಹಾಗೂ ಕೆ.ವೈ. ನಂಜೇಗೌಡ ಇವರುಗಳು - ಕೃಷಿ ಬಳಕೆಗೆ ಉಪಯೋಗಿಸುವ ನೀರಿನ ಟ್ಯಾಂಕರ್‌ಗಳನ್ನು ಸಾರಿಗೇತರ ವಾಹನ ವರ್ಗದಡಿ ನೋಂದಾಯಿಸಲಾಗುತ್ತಿರುವುದರಿಂದ ರೈತರು ಅನುಭವಿಸುತ್ತಿರುವ ತೊಂದರೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಸಿ.ಎನ್‌. ಬಾಲಕೃಷ್ಣ, ಕೆಎಸ್‌. ಲಿಂಗೇಶ್‌, ಅಶ್ವಿನ್‌ ಕುಮಾರ್‌ ಎಂ. ಹಾಗೂ ವೆಂಕಟರಾವ್‌ ನಾಡಗೌಡ ಇವರುಗಳು - ಶ್ರವಣಬೆಳಗೊಳ ಮತ್ತು ಬೇಲೂರು ವಿಧಾನಸಭಾ ಕ್ಷೇತ್ರಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಕೆ. ಶ್ರೀನಿವಾಸಗೌಡ, ಕೆ.ವೈ. ನಂಜೇಗೌಡ ಹಾಗೂ ಶರತ್‌ ಕುಮಾರ್‌ ಬಚ್ಚೇಗೌಡ ಇವರುಗಳು - ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಪಡಿಸಲು ಕೆ.ಸಿ. ಕಣಿವೆ ಯೋಜನೆಯಡಿ ಕೈಗೊಂಡಿರುವ ಕೆರೆ ತುಂಬಿಸುವ ಕಾರ್ಯವು ವಿಳಂಬವಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಡೆ. 2) 3) 4) 5) 6) 7) 8) 6. ಗಮನ ಸೆಳೆಯುವ ಸೂಚನೆಗಳು ಶ್ರೀ ಎ.ಟಿ. ರಾಮಸ್ಥಾಮಿ ಅವರು - ಹಾಸನ ಜಿಲ್ಲೆ ಅರಕೂಲಗೂಡು ವಿಧಾನಸಭಾ ಕ್ಷೇತ್ರದಲ್ಲಿನ ರಸ್ತೆ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಗಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಡಾ। ಭರತ್‌ ಶೆಟ್ಟಿ ವೈ. ಅವರು - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತೃಪೂರ್ಣ ಯೋಜನೆಯಡಿಯಲ್ಲಿ ವಿತರಿಸಲಾಗುವ ಪೌಷ್ಠಿಕ ಆಹಾರವನ್ನು ಫಲಾನುಭವಿಗಳ ಮನೆಗೆ ನೇರವಾಗಿ ವಿತರಿಸಲು ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಅಣಬೆ ಬೇಸಾಯಗಾರರಿಗೆ ವಿದ್ಯುತ್‌ ಸಹಾಯಧನ ಸೇರಿದಂತೆ ಇತರೆ ಉತ್ತೇಜನಗಳನ್ನು ನೀಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಪಿ.ಯು.ಸಿ. ಅಂಕಪಟ್ಟಿಗಳ ಆಧಾರದ ಮೇಲೆ ಭರ್ತಿ ಮಾಡುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸುನಿಲ್‌ ಬಿಳಿಯಾ ನಾಯ್ಕ ಅವರು - ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲ್ಲೂಕಗಳ ಜನವಸತಿ ಪ್ರದೇಶವನ್ನು ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಒಳಪಡಿಸಿರುವುದರಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಗಮನ ಸೆಳೆಯುವುದು. ಶ್ರೀ ವಿ. ಮುನಿಯಪ್ಪ ಅವರು - ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಹೊಸದುರ್ಗ ನಗರಕ್ಕೆ ಶಾಶ್ವತವಾಗಿ ನೀರು ಸರಬರಾಜು ಮಾಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ಕ್ಷೇತ್ರದ ಚೇಳೂರು ಹೋಬಳಿಯನ್ನು ತಾಲ್ಲೂಕು ಕೇಂದ್ರವಾಗಿ ಘೋಷಿಸಿರುವುದರಿಂದ ತಾಲ್ಲೂಕು ಮಟ್ಟದ ಕಛೇರಿಗಳನ್ನು ಸ್ಥಾಪನೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. «Bl. 9) 10) 11) 12) 13) 14) 15) 16) -2 5:- ಶ್ರೀ ಎಸ್‌.ಎನ್‌. ನಾರಾಯಣಸ್ವಾಮಿ ಕೆ.ಎಂ. ಅವರು - ಬಂಗಾರಪೇಟೆ ಮತಕ್ಷೇತ್ರದ ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಹಾಗೂ ರಸ್ತೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಹರೀಶ್‌ ಪೂಂಜ ಅವರು - ಬೆಳ್ತಂಗಡಿ ತಾಲ್ಲೂಕಿನ ಸೌತಡ್ಕ ಗಣಪತಿ ದೇವಸ್ಥಾನದಲ್ಲಿ ಗಂಟೆಗಳನ್ನು ಮಾರುವುದಕ್ಕೆ ಅನುಮತಿ ನೀಡಿರುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಶ್ರೀ ಉಮಾನಾಥ ಎ. ಕೋಟ್ಯಾನ್‌ ಅವರು - ಗುಡ್ಡಗಾಡು ಬುಡಕಟ್ಟು ಕುಡುಬಿ ಜನಾಂಗವನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಕೋಲಾರ ಜಿಲ್ಲೆ ಕೆ.ಜಿ.ಎಫ್‌. ನಗರದಲ್ಲಿನ ಸಂಭ್ರಮ್‌ ಖಾಸಗಿ ಮೆಡಿಕಲ್‌ ಕಾಲೇಜು ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಮಾನ್ಕ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ ಅವರು - ಕಾವೇರಿ ಜಲಾನಯನ ಪ್ರದೇಶದ ಹಾರಂಗಿ ಯೋಜನೆ ಅಚ್ಚುಕಟ್ಟು ಪ್ರದೇಶದ ಮೂಲಭೂತ ಸೌಕರ್ಯ ಅಭಿವೃದ್ಧಿಯ ಕಾಮಗಾರಿ ಯೋಜನೆಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಸಂಜೀವ್‌ ಮಠಂದೂರು ಅವರು - ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗೇಣಿದಾರರಿಗೆ ಮಾಲೀಕತ್ವವನ್ನು ನೀಡುವ ಬಗ್ಗೆ ಮಾನ್ಯ ಕ೦ದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಮಸಾಲೆ ಜಯರಾಂ ಅವರು - ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿರುವ ಪೊಲೀಸ್‌ ಠಾಣೆಗಳಿಗೆ ಹೊಸ ವಾಹನಗಳನ್ನು ಮ೦ಜೂರು ಮಾಡುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಡಾ| ಭರತ್‌ ಶೆಟ್ಟಿ ವೈ ಅವರು - ತಾಂತ್ರಿಕ / ಪದವಿ ಕಾಲೇಜುಗಳ ಅತಿಥಿ ಶಿಕ್ಷಕರಿಗೆ ವೇತನ ನೀಡುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ) ಗಮನ ಸೆಳೆಯುವುದು. .೮/ .. 17) ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಸಹಕಾರ ಸಂಘಗಳ ಮೂರು ಮಹಾಸಭೆಗಳಿಗೆ ಗೈರುಹಾಜರಾದ ಸದಸ್ಯರು ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕನ್ನು ಕಳೆದುಕೊಳ್ಳುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. 18) ಶ್ರೀ ವಿ. ಮುನಿಯಪ್ಪ ಅವರು - ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಕಾಮಗಾರಿಗಳಿಗಾಗಿ ಮಂಜೂರು ಮಾಡಿದ್ದ ಅನುದಾನವನ್ನು ತಡೆಹಿಡಿದಿರುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. 19) ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 20) ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ತುಳು ಭಾಷೆಯನ್ನು ಭಾರತ ಸಂವಿಧಾನದ ಅನುಸೂಚಿ 8 ರಲ್ಲಿ ಸೇರಿಸಿ ಘೋಷಿಸುವ ಬಗ್ಗೆ ಮಾನ್ಯ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. 21) ಡಾ. ಹೆಚ್‌.ಡಿ. ರಂಗನಾಥ್‌ ಅವರು - “ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಘಟಕ (ಖಬsP೦)”ದಿಂದ ಕಳಪೆ ಗುಣಮಟ್ಟದ ಆಹಾರವನ್ನು ಕುಣಿಗಲ್‌ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡುತ್ತಿರುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. 22) ಶ್ರೀ ಕೆ ಮಹದೇವ್‌ ಅವರು - ಪಿರಿಯಾಪಟ್ಟಣ ಮತಕ್ಷೇತ್ರದ ಬುಡಕಟ್ಟು ಹಾಡಿ ಕಾಲೋನಿಗಳು ಹಾಗೂ ಅರಣ್ಯ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. 23) ಶ್ರೀ ಹೆಚ್‌.ಕೆ ಕುಮಾರಸ್ವಾಮಿ ಅವರು - ಉಪ ನೋಂದಣಾಧಿಕಾರಿ ಕಛೇರಿಗಳಲ್ಲಿ ನೋಂದಣಿ ಕಾರ್ಯ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 24) ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ವಿಜಯಪುರ ಜಿಲ್ಲಾ ಆಸ ಸತ್ರೆಯ ಆವರಣದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. 25) ಶ್ರೀ ಎಸ್‌.ಎನ್‌. ನಾರಾಯಣಸ್ವಾಮಿ ಕೆಎಂ. ಅವರು - ಬಂಗಾರಪೇಟೆ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳ ದುರಸ್ತಿಯ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪೌಢಶಿಕ್ಷಣ ಹಾಗೂ ಸಕಾಲ ಸಜೆವರ ಗಮನ ಸೆಳೆಯವುದು. 227 / ಬ, 26) 27) 28) 29) 30) 31) 32) 33) -: 7 :- ಶ್ರೀ ಅಪ್ಪಚ್ಚು (ರಂಜನ್‌) ಅವರು - ಕೊಡಗಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಾರಂಗಿ ಜಲಾಶಯದಲ್ಲಿ ತುಂಬಿರುವ ಹೂಳು ತೆಗೆಯುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀಮತಿ ರೂಪಕಲಾ ಎಂ. ಅವರು - ಕೋಲಾರ ಚಿನ್ನದ ಗಣಿಯಲ್ಲಿ ಹಲವಾರು ವರ್ಷಗಳ ಕಾಲ ದುಡಿದಿರುವ ಕಾರ್ಮಿಕರ ಕುಟುಂಬಗಳಿಗೆ ಶೌಚಾಲಯಗಳನ್ನೊಳಗೊಂಡಂತೆ ಶಾಶ್ವತ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ ಸೆಳೆಯುವುದು. ಶ್ರೀ ಅಶ್ವಿನ್‌ ಕುಮಾರ್‌ ಎಂ. ಅವರು - ಟಿ. ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿರುವ ತಲಕಾಡು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಘೋಷಣೆ ಮಾಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ರಾಮಲಿಂಗಾ ರೆಡ್ಡಿ ಅವರು - ಬಿ.ಟಿ.ಎಂ. ವಿಧಾನಸಭಾ ಕ್ಷೇತ್ರದಲ್ಲಿರುವ ಈಜೀಪುರ - ಕೇಂದ್ರೀಯ ಸದನ ಮೇಲುಸೇತುವೆ ಕಾಮಗಾರಿಗಾಗಿ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಬಿ.ಸಿ. ನಾಗೇಶ್‌ ಅವರು - ಬೆ೦ಬಲ ಬೆಲೆ ಯೋಜನೆಯಡಿ ರಾಗಿಯನ್ನು ಅವೈಜ್ಞಾನಿಕ ರೀತಿಯಲ್ಲಿ ಖರೀದಿಸುತ್ತಿರುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ನಗರ ಸಭೆಯ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿರುವ ಕೆರೆ ಕಾಮಗಾರಿ ಮತ್ತು ನೀರು ಸರಬರಾಜು ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಜೆವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ತಾಲ್ಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳನ್ನು ಮಾರಾಟ ಮಾಡಲಾಗುವುದೆಂದು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವ ಪೊಲೀಸ್‌ ವೃತ್ತ ನಿರೀಕ್ಷಕರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಹೋಬಳಿಗಳಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ನಾಟಕ ಪಜ್ಲಿಕ್‌ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. 8/.. 7. ಅರ್ಧ ಗಂಟೆ ಕಾಲಾವಧಿ ಚರ್ಚೆ 1) ಶ್ರೀ ಮುನಿಯಪ್ಪ ವಿ. ಅವರು - “ವಸತಿ ಯೋಜನೆ” ಕುರಿತು ದಿನಾಂಕ: 09.03.2020 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 43(759)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 2) ಶ್ರೀ ಹೂಲಗೇರಿ ಡಿ.ಎಸ್‌. ಅವರು - “ಗ್ರಾನೈಟ್‌ ಘಟಕಗಳು” ಕುರಿತಂತೆ ಕೇಳಿರುವ ದಿನಾ೦ಕ: 13.03.2020 ರ 7ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 92(1854)ನ್ನು ಅರ್ಥ ಗಂಟೆ ಕಾಲ ಚರ್ಚಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 18ನೇ ಫೆಬ್ರವರಿ, 2020 (ಸಮಯ: ಬೆಳಿಗ್ಗೆ 1.00 ಗಂಟೆಗೆ) 1. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು: ಭಾರತ ಸಂವಿಧಾನದ 151 (2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಮಾರ್ಚ್‌, 2018ಕ್ಕೆ ಕೊನೆಗೊಂಡ ವರ್ಷದ ಸಾರ್ವಜನಿಕ ವಲಯದ ಮೇಲಿನ ವರದಿಯನ್ನು (2019ನೇ ವರ್ಷದ ವರದಿ ಸಂಖ್ಯೆ5) ಸಭೆಯ ಮುಂದಿಡುವುದು. Il. ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೊದಲನೇ ಹಾಗೂ ಎರಡನೇ ಪಟ್ಟಿಯ ರೀತ್ಯಾ. 2. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “ದಿನಾಂಕ 17ನೇ ಫೆಬವರಿ, 2020ರ ಸೋಮವಾರದಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞಶಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ” ಎ೦ದು ಶ್ರೀ ಎ.ಎಸ್‌. ಪಾಟೀಲ್‌(ನಡಹಳ್ಳಿ) ಅವರು ಸೂಚಿಸುವುದು; ಶ್ರೀ ಹೆಚ್‌. ಹಾಲಪ್ಪ ಹರತಾಳ್‌ ಅವರು ಅನುಮೋದಿಸುವುದು. 3. ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 1 ತ ಇ ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ: ಅಶ್ವತ್ಥನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ನಾವಿನ್ಯತಾ ಪ್ರಾಧಿಕಾರ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಭಾರತ ರಾಷ್ಟ್ರೀಯ ಕಾನೂನು ವಿದ್ಯಾಲಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜಭಾಷಾ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kkla. kar.nic.in/assembly/lobf/lob. htm ಆ) ಆ) ಇ) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 18ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ತಡೆಹಿಡಿಯಲಾದ ಪ್ರಶ್ನೆ;- ಹತ್ತನೇ ಪಟ್ಟಿ ದಿನಾಂಕ: 04.03.2020ರ 1ನೇ ಮಾನ್ಯ ಪ್ರವಾಸೋದ್ಯಮ, ಪಟ್ಟಿಯಿಂದ ತಡೆಹಿಡಿಯಲಾದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಶ್ರೀ ಶಿವಶಂಕರ ರೆಡ್ಡಿ ಎನ್‌.ಹೆಚ್‌. ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 4157) ವರ್ಗಾವಣೆಗೊಂಡ ಪ್ರಶ್ನೆ:- ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ದಿನಾಂಕ: 10.03.2020ರ 4ನೇ ಮಾನ್ಯ ಗ್ರಾಮೀಣಾಭಿವೃದ್ದಿ ಪಟ್ಟಿಯಿಂದ ವರ್ಗಾವಣೆಗೊಂಡ ಮತ್ತು ಪಂಚಾಯತ್‌ ರಾಜ್‌ ಶ್ರೀ ನಂಜೇಗೌಡ ಕೆ.ವೈ. ಇವರ ಚುಕ್ಕೆ ಸಚಿವರು ಗುರುತಿನ ಪ್ರಶ್ನೆ ಸಂಖ್ಯೆ: 56(1066) ಈ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಹತ್ತನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಹಾಗೂ ನಾಲ್ಕನೇ ಪಟ್ಟಯ ರೀತ್ಯಾ 21! - 2 ;- 3. ವರದಿಗಳನ್ನೊಪ್ಪಿಸುವುದು 1) ಶ್ರೀ ಸಿ.ಎಂ. ಉದಾಸಿ (ಅಧ್ಯಕ್ಷರು, ಅ೦ದಾಜುಗಳ ಸಮಿತಿ) ಅವರು 2018-19ನೇ ಸಾಲಿನ ಕರ್ನಾಟಕ ವಿಧಾನಸಭೆಯ ಅಂದಾಜುಗಳ ಸಮಿತಿಯ ವಿಶೇಷ ವರದಿಯನ್ನೊಪ್ಪಿಸುವುದು. 2) ಶ್ರೀ ಸಾ.ರಾ. ಮಹೇಶ್‌ (ಅಧ್ಯಕ್ಷರು, ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ) ಅವರು 2018-19ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿಯ 35ನೇ ವರದಿಯನ್ನೊಪ್ಪಿಸುವುದು. 4. ಶಾಸನ ರಚನೆ ವಿಧೇಯಕವನ್ನು ಮಂಡಿಸುವುದು ಶ್ರೀ ಕೆ.ಎಸ್‌. ಈಶ್ವರಪ್ಪ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 5. ವಿತ್ತೀಯ ಕಾರ್ಯಕಲಾಪಗಳು 1) 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಚರ್ಚೆ 2) 2019-20ನೇ ಸಾಲಿನ ಪೂರಕ ಅಂದಾಜುಗಳ (3ನೇ ಹಾಗೂ ಅಂತಿಮ ಕಂತು) ಮೇಲೆ ಚರ್ಚೆ. 6. ಶಾಸನ ರಚನೆ | ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎ ೆ/., -: ಠಿ.;- 2. ಡಾ: ಅಶ್ವತ್ಥನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ನಾವಿನ್ಯತಾ ಪ್ರಾಧಿಕಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಜೆ.ಸಿ. ಮಾಧುಸ್ಟಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಭಾರತ ರಾಷ್ಟೀಯ ಕಾನೂನು ವಿದ್ಯಾಲಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜಭಾಷಾ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 7. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಲ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಅರಗ ಜ್ಞಾನ್ನೇಂದ್ರ ನೆಹರು ಚ. ಓಲೇಕಾರ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಎ.ಟಿ. ರಾಮಸ್ವಾಮಿ ಹಾಗೂ ಇವರುಗಳು - 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್‌ ಗಳ ನೇಮಕಾತಿಯಲ್ಲಿ ಆದ ವಿಳಂಬ, ಕರ್ನಾಟಕ ಆಡಳಿತ ಮಂಡಳಿಯ ಆದೇಶ, ಸಚಿವ ಸಂಪುಟ ಸಭೆಯ ನಿರ್ಣಯ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಅಡ್ವೋಕೇಟ್‌ ಜನರಲ್‌ ಅವರು ನೀಡಿರುವ "ಅಭಿಪ್ರಾಯಗಳ ದಾಖಲೆಗಳ ಅನುಸಾರ ಸದರಿ ಪ್ರಕರಣದಲ್ಲಿ ಸಂವಿಧಾನದ ಅನುಚ್ಛೇದ 323(2)ರ ಉಲ್ಲಂಘನೆಯಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಎಡ್ಕೆ/ೆ.. 2) ಶ್ರೀಯುತರುಗಳಾದ ರಾಮಲಿಂಗಾ ರೆಡ್ಡಿ, ಕೃಷ್ಣಬೈರೇಗೌಡ ಹಾಗೂ ದಿನೇಶ್‌ ಗುಂಡೂರಾವ್‌ 1) 2) 3) 4) 5) ಇವರುಗಳು - ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಆಯವ್ಯಯದಲ್ಲಿ ಮೀಸಲಿಟ್ಟಿರುವ 14ನೇ ಹಣಕಾಸು ಆಯೋಗದ ಸಾಮಾನ್ಯ ಮೂಲ ಅನುದಾನದಲ್ಲಿ ಸರ್ಕಾರ, ಸ್ಥಾಯಿ ಸಮಿತಿ ಮತ್ತು ಕೌನ್ಸಿಲ್‌ ಸಭೆಯ ಅನುಮೋದನೆ ಇಲ್ಲದೇ ವಿವಿಧ ವಾರ್ಡ್‌ಗಳಿಗೆ ಮರುಹಂಚಿಕೆ ಮಾಡಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 8. ಗಮನ ಸೆಳೆಯುವ ಸೂಚನೆಗಳು ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಗ್ರಾಮೀಣ ಪ್ರದೇಶಗಳ ಸರ್ಕಾರಿ ಜಮೀನುಗಳಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿರುವ ಬಡವರಿಗೆ ಹಕ್ಕು ಪತ್ರಗಳನ್ನು ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಪಿ. ಮಂಜುನಾಥ್‌ ಅವರು - ಹುಣಸೂರು, ವಿರಾಜಪೇಟೆ ಹಾಗೂ ಪಿರಿಯಾಪಟ್ಟಣದ ಪ್ರಾದೇಶಿಕ ಅರಣ್ಯ ಪ್ರದೇಶಗಳನ್ನು ಪರಿಸರ ಸೂಕ್ಷ್ಮವಲಯಗಳನ್ನಾಗಿ ಘೋಷಿಸಿರುವುದರಿಂದ ಜನಸಾಮಾನ್ಯರ ಜೀವನದ ಮೇಲೆ ಉಂಟಾಗುವ ಪರಿಣಾಮಗಳ ಬಗ್ಗೆ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಚಂದ್ರಪ್ಪ ಅವರು - ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿ ಗ್ರಾಮದಲ್ಲಿರುವ ವಿದ್ಯುತ್‌ ವಿತರಣಾ ಕೇಂದ್ರದಿಂದ ವಿದ್ಯುತ್‌ ಸರಬರಾಜು ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ತ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನಲ್ಲಿ ಬಾಬು ಜಗಜೀವನರಾಂ ಭವನ ನಿರ್ಮಾಣದ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - 2020-21 ರ ಆಯವ್ಯಯದಲ್ಲಿ ಸೊರಬ ವಿಧಾನಸಭಾ ಕ್ಷೇತ್ರದಲ್ಲಿರುವ ಕೆರೆಗಳ ಹೂಳೆತ್ತಲು ಹಾಗೂ ಅಭಿವೃದ್ಧಿ ಪಡಿಸಲು ವಿಶೇಷ ಅನುದಾನವನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. ..5/ .. 6) 7) 8) 9) 10) 11) 12) ಶ್ರೀ ಬಂಡೆಪ್ಪ ಖಾಶೆ೦ಂಪೂರ ಅವರು - ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕು ತಿಮ್ಮನಹಳ್ಳಿ ಗ್ರಾಮದ ಶ್ರೀ ಶಾರದಾ ವಿದ್ಯಾಪೀಠ ಸಂಯುಕ್ತ ಪದವಿಪೂರ್ವ ಅನುದಾನಿತ ಕಾಲೇಜಿನಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯವನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಶ್ಠಲಗೌಡ ಪಾಟೀಲ ಅವರು - ವಿಜಯಪುರ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಹಾನಿಯಾಗಿರುವ ಬೆಳೆಗೆ ನಷ್ಟ ಪರಿಹಾರ ನೀಡುವ ಬಗ್ಗೆ ಮಾನ್ಕ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ ಅವರು - ಅಫಜಲಪುರ ಮತಕ್ಷೇತ್ರದ ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ` ಶ್ರೀ ಸಿದ್ದು ಸವದಿ ಅವರು - ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿನ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಲ್ಲಿ ಆಶ್ರಯ ಮನೆ. ಶೌಚಾಲಯ ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಸಂಜೀವ್‌ ಮಠಂದೂರು ಅವರು - ಕೇಂದ್ರ ಸರ್ಕಾರದ ನೆಹರು ಯುವಕೇಂದದ ಮಾದರಿಯಲ್ಲಿ ರಾಜ್ಯದಲ್ಲಿಯೂ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಶ್ರೀ ಕೆಎಂ. ಶಿವಲಿಂಗೇಗೌಡ ಅವರು - ಲೋಕೋಪಯೋಗಿ ಮತ್ತು ಜಲಸಂಪನ್ಮೂಲ ಇಲಾಖೆಗಳನ್ನು ಪ್ರಶ್ಯೇಕಿಸುವಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸಿ, ಪಾರದರ್ಶಕ ಕ್ರಮಗಳನ್ನು ಕೈಗೊಂಡು ಅಧಿಕಾರಿ/ನೌಕರರುಗಳ ಜ್ಯೇಷ್ಠತೆ ಆಧಾರದ ಮೇಲೆ ಸಿ.ಇ.ಟಿ. ಕೌನ್ಸಿಲಿಂಗ್‌ ರೀತಿ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ೮/.. 13) 14) 15) 16) -: 6 ;- ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ರಾಜ್ಯದಲ್ಲಿರುವ ವಿವಿಧ ಕಂಪನಿಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ನ್ಯಾಯ ಒದಗಿಸುವ ಬಗ್ಗೆ ಮಾನ್ಯ ಕಾರ್ಮಿಕ ಹಾಗೂ ಸಕ್ಕರೆ ಸಚಿವರ ಗಮನ ಸೆಳೆಯುವುದು. ಶ್ರೀ ಆರ್‌. ಮಂಜುನಾಥ್‌ ಅವರು - ನೆಲಮಂಗಲ ತಾಲ್ಲೂಕಿನ ಎಡೇಹಳ್ಳಿ ಗ್ರಾಮದ ಸರ್ವೆ ನಂ. 3 ಮತ್ತು 4 ರ ಜಮೀನನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟು ಬಡ ರೈತ ಕುಟುಂಬಗಳಿಗೆ ಸಹಾಯ ಮಾಡುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕ ಮಂರ್ಚಾಲ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಬ್ರಿಡ್ಜ್‌ ಕಂ ಬ್ಯಾರೇಜ್‌ ಹಾಗೂ ಗುಂಜಳ್ಳಿ ಗ್ರಾಮದ ಬಸವ ಕೆರೆಗೆ ನೀರು ತುಂಬಿಸುವ ಯೋಜನೆಗಳ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಜಿ. ಸೋಮಶೇಖರ ರೆಡ್ಡಿ ಅವರು - ಬಳ್ಳಾರಿ ನಗರ ವ್ಯಾಪ್ತಿಯ ವಿಮ್ಸ್‌ನಲ್ಲಿ ಎಲ್‌.ಇ.ಡಿ. ವಿದ್ಯುತ್‌ ದೀಪಗಳನ್ನು ಅಳವಡಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಹಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lobf/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 19ನೇ ಫೆಬ್ರವರಿ, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ ಡಾ: ಜಿ. ಪರಮೇಶ್ವರ್‌, ರಾಮಲಿಂಗಾರೆಡ್ಡಿ, ಆರ್‌.ವಿ. ದೇಶಪಾಂಡೆ, ಹೆಚ್‌.ಕೆ. ಪಾಟೀಲ್‌ ಹಾಗೂ ಇತರರು - ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯು ಹಾಳಾಗಿರುವುದರಿಂದ ಅಮಾಯಕರು ಬಲಿಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 2. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “2020ರ ಫೆಬವರಿ 17 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರಿಗೆ ಕೃತಜ್ಞಕಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ” ಎಂದು ದಿನಾಂಕ 18ನೇ ಫೆಬವರಿ 2020 ರಂದು ಶ್ರೀ ಎ.ಎಸ್‌. ಪಾಟೀಲ್‌ (ನಡಹಳ್ಳಿ) ರವರು ಸೂಚಿಸಿ, ಶ್ರೀ ಹೆಚ್‌. ಹಾಲಪ್ಪ ಹರತಾಳ್‌ ರವರು ಅನುಮೋದಿಸಿರುವ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ (ಎರಡನೇ ದಿನ). 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಕೆ. ಶ್ರೀನಿವಾಸಗೌಡ, ಕೆ.ಎಂ. ಶಿವಲಿಂಗೇಗೌಡ ಹಾಗೂ ಇತರರು - ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಅ೦ಗೀಕಾರಗೊಂಡಿದ್ದ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಆರ್ಥಿಕ ಬಿಕ್ಕಟ್ಟಿನಿಂದಾಗಿ ಸ್ಥಗಿತಗೊಳಿಸಿರುವ ಬಗ್ಗೆ ಪಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಧಿ 2) ಶ್ರೀಯುತರುಗಳಾದ ಬಂಡೆಪ್ಪ ಖಾಶೆಂಪೂರ, ಪ್ರಿಯಾಂಕ ಖರ್ಗೆ ಹಾಗೂ ಎಂ.ವೈ. ಪಾಟೀಲ ಇವರುಗಳು - ತೊಗರಿಯನ್ನು ಬೆಂಬಲ ಬೆಲೆಯಲ್ಲಿ ರೈತರಿಂದ ಖರೀದಿ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 3) ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್‌.ಡಿ ರೇವಣ್ಣ ಎ.ಟಿ. ರಾಮಸ್ವಾಮಿ, ಕೆ. ಶ್ರೀನಿವಾಸಗೌಡ, ಸಿ.ಎನ್‌. ಬಾಲಕೃಷ್ಣ ಹಾಗೂ ಇತರರು -ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳಿಗಾಗಿ 2018-19ನೇ ಸಾಲಿನಲ್ಲಿ ಮ೦ಜೂರಾಗಿದ್ದ ಮೊತ್ತವನ್ನು ತಡೆಹಿಡಿದಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 19ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹನ್ನೊಂದನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹನ್ನೊಂದನೇ ಪ 2. ವರದಿಯನ್ನೊಪ್ಪಿಸುವುದು ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ (ಅಧ್ಯಕ್ಷರು. ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ) ಅವರು 2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಮೊದಲನೆಯ ವರದಿಯನ್ನೊಪಿಸುವುದು. 3. ವಿತ್ತೀಯ ಕಾರ್ಯಕಲಾಪಗಳು 1) 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಮುಂದುವರೆದ ಚರ್ಚೆ 2) 2019-20ನೇ ಸಾಲಿನ ಪೂರಕ ಅಂದಾಜುಗಳ (3ನೇ ಹಾಗೂ ಅಂತಿಮ ಕಂತು) ಮೇಲೆ ಚರ್ಚೆ. ಟಿ ವ ಟ್ಟ 21 .. 2: 4. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು . ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಆ). 2020ನೇ ಸಾಲಿನ ಭಾರತ ರಾಷ್ಟ್ರೀಯ ಕಾನೂನು ವಿದ್ಯಾಲಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. - ಶ್ರೀ ಜೆ. ಮಾಧುಸ್ಥಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜಭಾಷಾ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತೀ ಜೆಸಿ ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. *ಡೆ/.. 2) 3) 4) 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಆರಗ ಜ್ಞಾನೇಂದ್ರ ನೆಹರು ಚ. ಓಲೇಕಾರ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಎ.ಟಿ. ರಾಮಸ್ವಾಮಿ ಹಾಗೂ ಇವರುಗಳು - 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್‌ಗಳ ನೇಮಕಾತಿಯಲ್ಲಿ ಆದ ವಿಳಂಬ, ಕರ್ನಾಟಕ ಆಡಳಿತ ಮಂಡಳಿಯ ಆದೇಶ, ಸಚಿವ ಸಂಪುಟ ಸಭೆಯ ನಿರ್ಣಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಅಡ್ವೋಕೇಟ್‌ ಜನರಲ್‌ ಅವರು ನೀಡಿರುವ ಅಭಿಪ್ರಾಯಗಳ ದಾಖಲೆಗಳ ಅನುಸಾರ ಸದರಿ ಪ್ರಕರಣದಲ್ಲಿ ಸಂವಿಧಾನದ ಅನುಚ್ಛೇದ 323(2)ರ ಉಲ್ಲಂಘನೆಯಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆ. ಮಾಡಾಳು ವಿರೂಪಾಕ್ಷಪ್ಪ, ಬಿ.ಸಿ. ನಾಗೇಶ್‌ ಹಾಗೂ ಶಂಕರ ಬಿ. ಪಾಟೀಲ ಮುನೇನಕೊಪ್ಪ ಇವರುಗಳು - ದಾವಣಗೆರೆ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿನ ರೈತರು ಅಮೃತ್‌ ಮಹಲ್‌ ಕಾವಲಿನಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದು, ಇವರುಗಳಿಗೆ ಸಾಗುವಳಿ ಚೀಟಿಯನ್ನು ನೀಡುವ ಬಗ್ಗೆ ಪಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆಜೆ ಜಾರ್ಜ್‌, ಕೃಷ್ಣಬೈರೇಗೌಡ, ಬಿ.ಎಸ್‌. ಸುರೇಶ್‌, ಶ್ರೀಮತಿ ಸೌಮ್ಯ ರೆಡ್ಡಿ ಹಾಗೂ ರಿಜ್ಜಾನ್‌ ಅರ್ಷದ್‌ ಇವರುಗಳು - ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಎಲ್ಲಾ ಇಲಾಖೆಗಳನ್ನು ಒಟ್ಟುಗೂಡಿಸಿ ಮಂಡಿಸಿರುವ ಪ್ರತ್ಯೇಕ ಕಾಯ್ದೆ ಮತ್ತು ಆಡಳಿತ ಸುಧಾರಣೆ ಮಾಡುವ ಬಗ್ಗೆ ಪಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಎ. ಮಂಜುನಾಥ್‌, ಡಾ. ಕೆ. ಅನ್ನದಾನಿ ಹಾಗೂ ಸಿ.ಎಸ್‌. ಪುಟ್ಟರಾಜು ಅವರುಗಳು - ರೇಷ್ಮೆ ಬೆಳೆಗಾರರ ಹಾಗೂ ರೇಷ್ಮೆ ಗೂಡಿನ ಉದ್ದಿಮೆದಾರರಿಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನೊಳಗೊಂಡಂತೆ ಹೈಟೆಕ್‌ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ನಿರ್ಮಾಣ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಎಂಡೆ ., 2) 3) 4) 5) 6) 6. ಗಮನ ಸೆಳೆಯುವ ಸೂಚನೆಗಳು ಶ್ರೀ ಕೆಎಂ. ಶಿವಲಿಂಗೇಗೌಡ ಅವರು - ಲೋಕೋಪಯೋಗಿ ಮತ್ತು ಜಲಸಂಪನ್ಮೂಲ ಇಲಾಖೆಗಳನ್ನು ಪ್ರತ್ಯೇಕಿಸುವಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸಿ, ಪಾರದರ್ಶಕ ಕ್ರಮಗಳನ್ನು ಕೈಗೊಂಡು ಅಧಿಕಾರಿ/ನೌಕರರುಗಳ ಜ್ಯೇಷ್ಠತೆ ಆಧಾರದ ಮೇಲೆ ಸಿ.ಇ.ಟಿ. ಕೌನ್ಸಿಲಿಂಗ್‌ ರೀತಿ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕ ಮಂರ್ಚಾಲ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಬಿಡ್ಜ್‌ ಕಂ ಬ್ಯಾರೇಜ್‌ ಹಾಗೂ ಗುಂಜಳ್ಳಿ ಗಾಮದ ಬಸವ ಕೆರೆಗೆ ನೀರು ತುಂಬಿಸುವ ಯೋಜನೆಗಳ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಪಚ್ಚನಾಡಿ ಹಾಗೂ ಕುಡುಪು ಗಾಮದ ಘನತ್ಯಾಜ್ಯ ಲ್ಯಾಂಡ್‌ಫಿಲ್‌ ಘಟಕದ ಕುಸಿತದಿಂದ ಹಾನಿಗೊಳಗಾಗಿರುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ಜಿಲ್ಲೆ ಸಕಲೇಶಪುರ ಮತ್ತು ಆಲೂರು ತಾಲ್ಲೂಕಿನಲ್ಲಿರುವ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಎಂ.ಕಾಂ. ಮತ್ತು ವಿಜ್ಞಾನ ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಆರಂಭಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ಮತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ) ಗಮನ ಸೆಳೆಯುವುದು. ಶ್ರೀ ದಿನೇಶ್‌ ಗುಂಡೂರಾವ್‌ ಅವರು - ಜಕ್ಕರಾಯನಕೆರೆ ಪ್ರದೇಶದ ಆಟದ ಮೈದಾನವನ್ನು ಸಾರ್ವಜನಿಕರ ಕ್ರೀಡಾ ಚಟುವಟಕೆಗಳಿಗೆ ಮೀಸಲಿರಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಸಾ.ರಾ. ಮಹೇಶ್‌ ಅವರು - ಮೈಸೂರು ಹಾಲು ಉತ್ಪಾದಕರ ಒಕ್ಕೂಟದ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. «5/1 .. 7) 8) 9) 10) 11) 12) 13) -: ಈ ;- ಶ್ರೀ ಕೃಷ್ಣಬೈರೇಗೌಡ ಅವರು - ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುವ ಯಲಹಂಕ ತಾಲ್ಲೂಕು ತಹಸೀಲ್ದಾರ್‌ ರವರ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು - ಬೆಳಗಾವಿ ಜಿಲ್ಲೆ ರಾಯಭಾಗ ಮತಕ್ಷೇತ್ರದ ಕಂಕನವಾಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಗೈರಾಣ ಜಮೀನಿಗೆ ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ದಾಖಲಾತಿಗಳನ್ನು ಸೃಷ್ಟಿಸಲು ಸಹಕರಿಸಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಈಶ್ವರ ಬಿ. ಖಂಡ್ರೆ ಅವರು - ಬೀದರ್‌ನಲ್ಲಿರುವ ಕರ್ನಾಟಕ ಪಶು ವೈದ್ಯಕೀಯ, ಪಶು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಗಳಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮಾನ್ಯ ಪಶುಸಂಗೋಪನೆ ಹಾಗೂ ಹಜ್‌ ಮತ್ತು ವಕ್ಫ್‌ ಸಚಿವರ ಗಮನ ಸೆಳೆಯುವುದು. ಶ್ರೀ ಹರೀಶ್‌ ಪೂಂಜ ಅವರು - ಎಂಡೋಸಲ್ಟಾನ್‌ ಪೀಡಿತರಿಗೆ ಕೊಕ್ಕಡದ ಮಾದರಿಯಲ್ಲಿ ಎಂಡೋಪಾಲನಾ ಕೇಂದ್ರಗಳನ್ನು ಸರ್ಕಾರವೇ ನಿರ್ವಹಣೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಆನಂದ ಸಿದ್ದು ನ್ಯಾಮಗೌಡ ಅವರು - ಜಮಖಂಡಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕೃಷ್ಣಾ ನದಿಗೆ ಬ್ರಿಡ್ಜ್‌ ಕಂ ಬ್ಯಾರೇಜ್‌ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಪುಟ್ಟರಂಗ ಶೆಟ್ಟಿ ಸಿ. ಅವರು - ಚಾಮರಾಜನಗರ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಕೃಷಿ ಕಾಲೇಜು ಆರಂಭಿಸುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಜಿ. ಸೋಮಶೇಖರ ರೆಡ್ಡಿ ಅವರು - ಬಳ್ಳಾರಿ ನಗರದ ಕುಡಿಯುವ ನೀರಿನ ಯೋಜನೆಯಲ್ಲಿನ ವಿಳಂಬದ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ..೮/ .. 14) 15) 1) 2) -ನ 6 ;- ಶ್ರೀ ಕೆ.ಜೆ. ಬೋಪಯ್ಯ ಅವರು - ಕೊಡಗು ಜಿಲ್ಲೆಯಲ್ಲಿ ಬಿದ್ದ ಭಾರಿ ಮಳೆಯಿಂದಾಗಿ ಹಾನಿಗೀಡಾಗಿದ್ದ ರಸ್ತೆ, ಸೇತುವೆ, ಶಾಲೆಗಳು, ಅಂಗನವಾಡಿ ಕೇಂದಗಳು ಹಾಗೂ ಮತ್ತಿತರ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಆರ್‌. ಮಂಜುನಾಥ್‌ ಮತ್ತು ಇತರರು - ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 7. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಮುನಿಯಪ್ಪ ವಿ. ಅವರು - “ವಸತಿ ಯೋಜನೆ” ಕುರಿತು ದಿನಾಂಕ: 09.03.2020 ರಂದು ಸದನದಲ್ಲಿ ಉತ್ತರಿಸುವ 3ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 43(759)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಹೂಲಗೇರಿ ಡಿ.ಎಸ್‌. ಅವರು - “ಗ್ರಾನೈಟ್‌ ಘಟಕಗಳು” ಕುರಿತಂತೆ ಕೇಳಿರುವ ದಿನಾಂಕ: 13.03.2020 ರ 7ನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 92(1854)ನ್ನು ಅರ್ಧ ಗಂಟೆ ಕಾಲ ಚರ್ಚಿಸುವುದು. 8. ಖಾಸಗಿ ಸದಸ್ಯರ ಕಾರ್ಯಕಲಾಪಗಳು ನಿರ್ಣಯಗಳು ಶ್ರೀ ಅಭಯ ಪಾಟೀಲ ಅವರು ಈ ಕೆಳಕಂಡ ನಿರ್ಣಯಗಳನ್ನು ಮಂಡಿಸುವುದು: 1) “ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ಪರಿಸರದಲ್ಲಿ ಹಲವಾರು ಶೈಕ್ಷಣಿಕ ವಿದ್ಯಾಸಂಸ್ಥೆಗಳು ಇದ್ದು, ಇಲ್ಲಿ ಹೆಚ್ಚು ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗಿದ್ದು, ಉದ್ಯೋಗವನ್ನು ಅರಸಿ ಇತರ ರಾಜ್ಯಗಳಿಗೆ ವಲಸೆ ಹೋಗುತ್ತಿರುವುದನ್ನು ತಪ್ಪಿಸಲು ಹಾಗೂ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ದಿಗಾಗಿ ಬೆಳಗಾವಿಯಲ್ಲಿ ಒಂದು ಬೃಹತ್‌ ಪ್ರಮಾಣದ ಐ.ಟಿ. ಪಾರ್ಕ್‌ನ್ನು ಸ್ಥಾಪಿಸುವುದು ಅವಶ್ಯಕವಾಗಿದ್ದು, ರಾಷ್ಟ್ರೀಯ ಹೆದ್ದಾರಿ ಸಂಖ್ಯೆ4ಕ್ಕೆ ಹೊಂದಿಕೊಂಡಿರುವ ಬೆಳಗಾವಿ ಗ್ರಾಮದ ಸರ್ವೆ ನಂ.1304 ರಿಂದ 1349 ರವರೆಗೆ ಇರುವ ಸುಮಾರು 745 ಎಕರೆಯಷ್ಟು ಜಮೀನು ರಾಜ್ಯ ಸರ್ಕಾರಕ್ಕೆ ಸೇರಿದ್ದು, ಈ ಸ್ಥಳದಲ್ಲಿ ಬೃಹತ್‌ ಪ್ರಮಾಣದ ಐ.ಟಿ. ಪಾರ್ಕ್‌ನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಈ ಸದನವು ಒತ್ತಾಯಿಸುತ್ತದೆ.” ಗೆ. - 7:- 2) “ಭಾರತ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿರುವ ಗಣ್ಯ ವ್ಯಕ್ತಿಗಳ ಹಾಗೂ ಅವರ ಐತಿಹಾಸಿಕ ಸ್ಮಾರಕಗಳನ್ನು ನಿರ್ಮಿಸುವ ಮುಖಾಂತರ ಇಂದಿನ ಯುವ ಪೀಳಿಗೆಗೆ ಅವುಗಳನ್ನು ಪರಿಚಯಿಸುವುದು ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಳ್ಳುವುದು ಈ ಸಂದರ್ಭದಲ್ಲಿ ಅತ್ಯಂತ ಅವಶ್ಯಕವಾಗಿರುತ್ತದೆ. ಆದ್ದರಿಂದ ಈ ವೀರ ಯೋಧರುಗಳ ಜೀವನ ಚರಿತ್ರೆಗಳನ್ನು ಮಾದರಿ ರೂಪದಲ್ಲಿ ಸ್ಥಾಪಿಸುವ, ವಿಜ್ಞಾನಿಗಳ ಮತ್ತು ಸ್ವತಂತ್ರ ಭಾರತಕ್ಕೆ ಹೋರಾಡಿದ ಮಹಾನ್‌ ವ್ಯಕ್ತಿಗಳ ಜನ್ಮಸ್ಥಳ, ಕರ್ಮಭೂಮಿ, ಜೀವನ ಚರಿತ್ರೆ ಹಾಗೂ ಸ್ಮಾರಕಗಳ ಪ್ರತಿರೂಪತೆಯ ಪಳುವಳಿಕೆಗಳನ್ನು ಒಂದೇ ಪರಿಸರದಲ್ಲಿ ಸ್ಥಾಪಿಸುವುದರಿಂದ ಇಂದಿನ ಯುವಕರಲ್ಲಿ ದೇಶಾಭಿಮಾನವನ್ನು ಹೆಚ್ಚಿಸುವುದರ ಜೊತೆಗೆ ಉತ್ತರ ಕರ್ನಾಟಕದ ಭಾಗದಲ್ಲಿ ಬೆಳಗಾವಿಯನ್ನು ಮಾದರಿ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಅವಕಾಶವಾಗುವುದರಿಂದ ಬೆಳಗಾವಿ ತಾಲ್ಲೂಕಿನ ಮಚ್ಚೆ ಗ್ರಾಮದ ಸರ್ವೆ ನಂ.559, 560, 561, ಹಾಗೂ 583 ರಲ್ಲಿರುವ ಸುಮಾರು 317 ಎಕರೆಯಷ್ಟು ಸರ್ಕಾರಿ ಜಮೀನಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಂಯುಕ್ತ ಅನುದಾನದಲ್ಲಿ ಐತಿಹಾಸಿಕ ಸ್ಮಾರಕಗಳ ಮಾದರಿಗಳನ್ನು (ರಿಫ್ಲಿಕಾಗಳನ್ನು ನಿರ್ಮಿಸಬೇಕೆಂದು ಈ ಸದನವು ಒತ್ತಾಯಿಸುತ್ತದೆ.” ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assemblyflob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 20ನೇ ಫೆಬ್ರವರಿ, 2020 (ಸಮಯ: ಬೆಳಿಗ್ಗೆ 10.30 ಗಂಟಿಗೆ) 1. ಸದಸ್ಯರಿಂದ ಪ್ರಮಾಣ ವಚನ / ಪ್ರತಿಜ್ಞಾ ವಚನ ಸ್ಪೀಕಾರ ಸ ತ 2. ವರದಿಗಳನ್ನೊಪ್ಪಿಸುವುದು ಶ್ರೀ ಅರಗ ಜ್ಞಾನೇಂದ್ರ (ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿ) ಅವರು 2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿಯ 29ನೇ (ಅನುಪಾಲನಾ) ವರದಿ ಹಾಗೂ 30ನೇ ವರದಿ (ಮಧ್ಯಂತರ ವಿಶೇಷ ವರದಿ)ಗಳನ್ನೊಪ್ಪಿಸುವುದು. 3. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “2020ರ ಫೆಬ್ರವರಿ 17 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ |. ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರಿಗೆ ಕೃತಜ್ಞಕಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ” ಎಂದು ದಿನಾಂಕ 18ನೇ ಫೆಬ್ರವರಿ 2020 ರಂದು ಶ್ರೀ ಎ.ಎಸ್‌. ಪಾಟೀಲ್‌ (ನಡಹಳ್ಳಿ) ರವರು ಸೂಚಿಸಿ, ಶ್ರೀ ಹೆಜ್‌. ಹಾಲಪ್ಪ ಹರತಾಳ್‌ ರವರು ಅನುಮೋದಿಸಿರುವ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ (ಎರಡನೇ ದಿನ) ಹಾಗೂ ಸರ್ಕಾರದ ಉತ್ತರ. ಗೆ 4. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು ಶ್ರೀ ಅರಬೈಲ್‌ ಹೆಬ್ಬಾರ್‌ ಶಿವರಾಮ್‌ (ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು) ಅವರು:- ಅ) 2020ನೇ ಸಾಲಿನ ಕೈಗಾರಿಕಾ ವಿವಾದಗಳ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. . ಶ್ರೀ ಅರಬೈಲ್‌ ಹೆಬ್ಬಾರ್‌ ಶಿವರಾಮ್‌ (ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ವಾಣಿಜ್ಯ ಮತ್ತು ವಾಣಿಜ್ಯ ಕಾರ್ಯಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಲ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಕೆ. ಶ್ರೀನಿವಾಸಗೌಡ, ಕೆ.ಎಂ. ಶಿವಲಿಂಗೇಗೌಡ, ಎ.ಟಿ. ರಾಮಸ್ವಾಮಿ, ಸಿ.ಎನ್‌. ಬಾಲಕೃಷ್ಣ ಹಾಗೂ ಇತರರು - ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಅಂಗೀಕಾರಗೊಂಡಿದ್ದ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಆರ್ಥಿಕ ಬಿಕ್ಕಟ್ಟಿನಿಂದಾಗಿ ಸ್ಥಗಿತಗೊಳಿಸಿರುವ ಬಗ್ಗೆ ಹಾಗೂ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳಿಗಾಗಿ 2018-19ನೇ ಸಾಲಿನಲ್ಲಿ ಮಂಜೂರಾಗಿದ್ದ ಮೊತ್ತವನ್ನು ತಡೆಹಿಡಿದಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಗಳ ಮೇಲೆ ಚರ್ಚೆ. ಶ್ರೀಯುತರುಗಳಾದ ಬಂಡೆಪ್ಪ ಖಾಶೆಂಪೂರ, ಪ್ರಿಯಾಂಕ ಖರ್ಗೆ ಹಾಗೂ ಎಂ.ವೈ. ಪಾಟೀಲ ಅವರುಗಳು - ತೊಗರಿಯನ್ನು ಬೆಂಬಲ ಬೆಲೆಯಲ್ಲಿ ರೈತರಿಂದ ಖರೀದಿ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ಅ) ಆ) ಇ) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 20ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 19.30 ಗಂಟೆಗೆ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ತಡೆಹಿಡಿಯಲಾದ ಪ್ರಶ್ನೆ:- ದಿನಾಂಕ: 06.03.2020ರ 2ನೇ ಪಟ್ಟಿಯಿಂದ ತಡೆಹಿಡಿಯಲಾದ ಶ್ರೀ ಅಬ್ಬಯ್ಯ ಪ್ರಸಾದ್‌ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 24(18) ವರ್ಗಾವಣೆಗೊಂಡ ಪ್ರಶ್ನೆ:- 09.03.2020ರ 3ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ನಿಸರ್ಗ ನಾರಾಯಣಸ್ವಾಮಿ ಎಲ್‌.ಎನ್‌. ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 32752) 2. ದಿನಾಂಕ: 09.03.2020ರ 3ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ಡಿ.ಎಸ್‌. ಸುರೇಶ್‌ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 37(90) 1. ದಿನಾಂಕ: ಈ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಹನ್ನೆರಡನೇ ಪಟ್ಟಿ ಮಾನ್ಯ ನಗರಾಭಿವೃದ್ಧಿ ಸಚಿವರು ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರು ಹನ್ನೆರಡನೇ ಪಟ್ಟಿ «2 .. -೭ 2 ;- 2. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಸಿ.ಸಿ. ಪಾಟೀಲ್‌ (ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕಲ್ಲುಪುಡಿ ಮಾಡುವ ಘಟಕಗಳ (ಕ್ರಷರ್‌ಗಳ) ನಿಯಂತ್ರಣ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ವಿತ್ತೀಯ ಕಾರ್ಯಕಲಾಪಗಳು 1) 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಮುಂದುವರೆದ ಚರ್ಚೆ 2) 2019-20ನೇ ಸಾಲಿನ ಪೂರಕ ಅಂದಾಜುಗಳ (3ನೇ ಹಾಗೂ ಅಂತಿಮ ಕಂತು) ಮೇಲೆ ಚರ್ಚೆ. 4. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎ. ಡಿ/.. ಇಂತಿ 2 2. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಬಹಿರಂಗ ಸ್ಥಳಗಳ (ವಿರೂಪಗೊಳಿಸುವುದನ್ನು ಪ್ರತಿಬಂಧಿಸುವ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ: ಅಶ್ವತ್ಥನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5, ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಕೆ. ಪಾಟೀಲ್‌, ಆರಗ ಜ್ಞಾನೇಂದ್ರ ನೆಹರು ಚ. ಓಲೇಕಾರ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಎ.ಟಿ. ರಾಮಸ್ವಾಮಿ ಹಾಗೂ ಇವರುಗಳು - 201ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್‌ಗಳ ನೇಮಕಾತಿಯಲ್ಲಿ ಆದ ವಿಳಂಬ, ಕರ್ನಾಟಕ ಆಡಳಿತ ಮಂಡಳಿಯ ಆದೇಶ, ಸಚಿವ ಸಂಪುಟ ಸಭೆಯ ನಿರ್ಣಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಅಡ್ವೋಕೇಟ್‌ ಜನರಲ್‌ ಅವರು ನೀಡಿರುವ ಅಭಿಪ್ರಾಯಗಳ ದಾಖಲೆಗಳ ಅನುಸಾರ ಸದರಿ ಪ್ರಕರಣದಲ್ಲಿ ಸಂವಿಧಾನದ ಅನುಚ್ಛೇದ 323(2)ರ ಉಲ್ಲಂಘನೆಯಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. «4 .. 2) 3) 4) 5) 6) 7) ಶ್ರೀಯುತರುಗಳಾದ ಕೆ. ಮಾಡಾಳು ವಿರೂಪಾಕ್ಷಪ್ಪ, ಬಿ.ಸಿ. ನಾಗೇಶ್‌ ಹಾಗೂ ಶಂಕರ ಬಿ. ಪಾಟೀಲ ಮುನೇನಕೊಪ್ಪ ಇವರುಗಳು - ದಾವಣಗೆರೆ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿನ ರೈತರು ಅಮೃತ್‌ ಮಹಲ್‌ ಕಾವಲಿನಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದು, ಇವರುಗಳಿಗೆ ಸಾಗುವಳಿ ಜೇಟಿಯನ್ನು ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆಜೆ. ಜಾರ್ಜ್‌, ಕೃಷ್ಣಬೈರೇಗೌಡ, ಬಿ.ಎಸ್‌. ಸುರೇಶ್‌, ಶ್ರೀಮತಿ ಸೌಮ್ಯ ರೆಡ್ಡಿ ಹಾಗೂ ರಿಜ್ಜಾನ್‌ ಅರ್ಷದ್‌ ಇವರುಗಳು - ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಎಲ್ಲಾ ಇಲಾಖೆಗಳನ್ನು ಒಟ್ಟುಗೂಡಿಸಿ ಮಂಡಿಸಿರುವ ಪ್ರತ್ಯೇಕ ಕಾಯ್ದೆ ಮತ್ತು ಆಡಳಿತ ಸುಧಾರಣೆ ಮಾಡುವ ಬಗ್ಗೆ ಪ್ರಸ್ನಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಹೆಚ್‌. ಹಾಲಪ್ಪ, ಬಿ.ಸಿ.ನಾಗೇಶ್‌ ಹಾಗೂ ಎಂ.ಪಿ. ಅಪ್ಪಚ್ಚು (ರಂಜನ್‌) ಇವರುಗಳು - ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರಗಳನ್ನು ವಿಜಯಪುರದ ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಸಂಯೋಜಿಸುತ್ತಿರುವುದರಿಂದ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಗೂಳಿಹಟ್ಟಿ ಡಿ. ಶೇಖರ್‌, ಡಿ.ಎಸ್‌. ಸುರೇಶ್‌ ಹಾಗೂ ಜಿ. ಸೋಮಶೇಖರ ರೆಡ್ಡಿ ಇವರುಗಳು - ಚಿತ್ರದುರ್ಗ ಜಿಲ್ಲೆಯ ಶ್ರೀ ವಿನಾಯಕ ಸಂಯುಕ್ತ ಪದವಿಪೂರ್ವ ಕಾಲೇಜಿನ ಮಾನ್ಯತೆ ರದ್ದುಪಡಿಸಿ ವೇತಾನುದಾನ ಹಿಂಪಡೆಯಲು ಶಿಫಾರಸ್ಸು ಮಾಡಿರುವ ಆದೇಶದ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತರ ಶ್ರೀಯುತರುಗಳಾದ ಎನ್‌. ಮಹೇಶ್‌, ಸುರೇಶ್‌ ಗೌಡ ಹಾಗೂ ಡಾ. ಕೆ. ಅನ್ನದಾನಿ ಇವರುಗಳು — ಬೆಂಗಳೂರು ನಗರದ ನಂದಿನಿ ಲೇಔಟ್‌ ವಾರ್ಡ್‌ನ ರಾಮಕೃಷ್ಣನಗರದಲ್ಲಿರುವ ಮಕ್ಕಳ ಆಟದ ಮೈದಾನವನ್ನು ಬಿಡಿಎ ವತಿಯಿಂದ ಸಿ.ಎ. ನಿವೇಶನವೆಂದು ವಿವಿಧ ಸಂಸ್ಥೆಗಳಿಗೆ ಹಂಚಿಕೆ ಮಾಡಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ವಿ. ಮುನಿಯಪ್ಪ, ಟಿ. ವೆಂಕಟರಮಣಯ್ಯ, ಎಸ್‌.ಎನ್‌. ನಾರಾಯಣಸ್ವಾಮಿ ಹಾಗೂ ಇತರರು - ಎತ್ತಿನಹೊಳೆ ಯೋಜನೆಗೆ ಅಗತ್ಯ ಅನುದಾನ ಮತ್ತು ಪ್ರಾಮುಖ್ಯತೆ ನೀಡುವ ಬಗ್ಗೆ ಪಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. * 5/ .. 2) 3) 4) ೨) 6) 7) 8) 5 6. ಗಮನ ಸೆಳೆಯುವ ಸೂಚನೆಗಳು ಶ್ರೀ ಕೃಷ್ಣಬೈರೇಗೌಡ ಅವರು - ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುವ ಯಲಹಂಕ ತಾಲ್ಲೂಕು ತಹಸೀಲ್ದಾರ್‌ ರವರ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು - ಬೆಳಗಾವಿ ಜಿಲ್ಲೆ ರಾಯಭಾಗ ಮತಕ್ಷೇತ್ರದ ಕಂಕನವಾಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಗೈರಾಣ ಜಮೀನಿಗೆ ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ದಾಖಲಾತಿಗಳನ್ನು ಸೃಷ್ಟಿಸಲು ಸಹಕರಿಸಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಈಶ್ವರ ಬಿ. ಖಂಡ್ರೆ ಅವರು - ಬೀದರ್‌ನಲ್ಲಿರುವ ಕರ್ನಾಟಕ ಪಶು ವೈದ್ಯಕೀಯ, ಪಶು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಗಳಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮಾನ್ಯ ಪಶುಸಂಗೋಪನೆ ಹಾಗೂ ಹಜ್‌ ಮತ್ತು ವಕ್ಫ್‌ ಸಚಿವರ ಗಮನ ಸೆಳೆಯುವುದು. ಶ್ರೀ ಹರೀಶ್‌ ಪೂಂಜ ಅವರು - ಎಂಡೋಸಲ್ಫಾನ್‌ ಪೀಡಿತರಿಗೆ ಕೊಕ್ಕಡದ ಮಾದರಿಯಲ್ಲಿ ಎಂಡೋಪಾಲನಾ ಕೇಂದ್ರಗಳನ್ನು ಸರ್ಕಾರವೇ ನಿರ್ವಹಣೆ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಆನಂದ ಸಿದ್ದು ನ್ಯಾಮಗೌಡ ಅವರು - ಜಮಖಂಡಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕೃಷ್ಣಾ ನದಿಗೆ ಬ್ರಿಡ್ಜ್‌ ಕಂ ಬ್ಯಾರೇಜ್‌ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಆರ್‌. ಮಂಜುನಾಥ್‌ ಮತ್ತು ಇತರರು - ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಡಾ। ಭರತ್‌ ಶೆಟ್ಟಿ ವೈ ಅವರು - ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಮೊತ್ತವನ್ನು ಪರಿಷ್ಕರಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ವಿಧಾನಸಭಾ ಕ್ಷೇತದ ವಿವಿಧ ಕಾಮಗಾರಿಗಳಿಗಾಗಿ ಮಂಜೂರು ಮಾಡಿದ್ದ ಅನುದಾನವನ್ನು ತಡೆಹಿಡಿದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ೬. 6/ .. 9) 10) 11) 12) 13) 14) 15) ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಸರ್ಕಾರದ ಹಂತದಲ್ಲಿ ಕಡತ ವಿಲೇವಾರಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ಕುಡಿಯುವ ನೀರಿನ ತೊಂದರೆಯ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಗಣೇಶ್‌ ಪ್ರಕಾಶ್‌ ಹುಕ್ಕೇರಿ ಅವರು - ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ನೇಜ್‌ ಗ್ರಾಮಕ್ಕೆ ಸಮರ್ಪಕವಾಗಿ ವಿದ್ಯುತ್‌ ಪೂರೈಕೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯ ವಡಗಾವಿಯಲ್ಲಿ ಸರ್ಕಾರಿ ಪದವಿ ಕಾಲೇಜು ಆರಂಭಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ) ಗಮನ ಸೆಳೆಯುವುದು. ಶ್ರೀ ಬಿ.ಕೆ. ಸಂಗಮೇಶ್ವರ ಅವರು - ಭದ್ರಾವತಿ ನಗರದಲ್ಲಿರುವ ಮೈಸೂರು ಕಾಗದ ಕಾರ್ಬಾನೆ ಮತ್ತು ಸಕ್ಕರೆ ಕಾರ್ಯಾನೆಯನ್ನು ಪುನಃ ಪ್ರಾರಂಭಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ಪೌರಕಾರ್ಮಿಕರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ/ ಪಂಗಡದ ಹಾಗೂ ಹಿಂದುಳಿದ ವರ್ಗದ ಫಲಾನುಭವಿಗಳಿಗೆ ಮನೆಗಳನ್ನು ನಿರ್ಮಿಸುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ ಸೆಳೆಯವುದು. ಶ್ರೀ ದೊಡ್ಡನಗೌಡ ಜಿ. ಪಾಟೀಲ ಅವರು - ಹುನಗುಂದ ತಾಲ್ಲೂಕಿನ ಮರೋಳ ಏತ ನೀರಾವರಿ 2ನೇ ಹಂತದ ಹನಿ ನೀರಾವರಿ ಯೋಜನೆಯು ಕಳಪೆ ಗುಣಮಟ್ಟದಿಂದ ಕೂಡಿರುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯವುದು. * ೫7/.. 16) 17) 18) 19) 20) 21) 22) -: 7:- ಶ್ರೀ ಡಿ.ಎಸ್‌. ಹೂಲಗೇರಿ ಅವರು - ಲಿಂಗಸುಗೂರು ಪಟ್ಟಣದಲ್ಲಿ ಒಳಚರಂಡಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯವುದು. ಶ್ರೀ ಹೆಚ್‌.ಕೆ. ಪಾಟೀಲ್‌ ಅವರು - ಸರ್ಕಾರದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಕ್ಷೇಮಾಭಿವೃದ್ದಿ ದಿನಗೂಲಿ ನೌಕರರನ್ನು ಪರಿಗಣಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ದೇವಾನಂದ ಫೂಲಸಿಂಗ ಚವ್ಹಾಣ ಅವರು - ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಕೃಷಿ ಇಲಾಖೆಯಲ್ಲಿ ರೈತರಿಗೆ ವಿತರಿಸಬೇಕಾದ ಸಾಮಗ್ರಿಗಳನ್ನು ಅಕ್ರಮವಾಗಿ ಹೊರ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಅಮೃತ ಅಯ್ಯಪ್ಪ ದೇಸಾಯಿ ಅವರು - ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಗಬ್ಬೂರು ಕ್ರಾಸ್‌ ಟೋಲ್‌ಗೇಟ್‌ನಿಂದ ಧಾರವಾಡ ಬೈಪಾಸ್‌ ನರೇಂದ್ರ ಕ್ರಾಸ್‌ವರೆಗಿನ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಉನ್ನತೀಕರಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ನಿರ್ಮಿಸಲಾಗುತ್ತಿರುವ ಎಂ.ವಿ.ಕೆ. ಗೋಲ್ಡನ್‌ ಡೇರಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಶ್ವಿನ್‌ ಕುಮಾರ್‌ ಎಂ. ಅವರು - ಟಿ. ನರಸೀಪುರ ವಿಧಾನಸಭಾ ಕ್ಷೇತ್ರದ ಸೋಮನಾಥಪುರದಲ್ಲಿ ಆರೋಗ್ಯ ಇಲಾಖೆಯ ವಶದಲ್ಲಿರುವ ಜಮೀನನ್ನು ಪ್ರವಾಸೋದ್ಯಮ ಇಲಾಖೆಯ ವಶಕ್ಕೆ ಪಡೆದು ಪ್ರವಾಸಿಗರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಬಗ್ಗೆ ಮಾನ್ಯ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಶ್ರೀ ರಾಜಕುಮಾರ ಪಾಟೀಲ ತೇಲ್ಕೂರ ಅವರು - ಕಲ್ಕಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳನ್ನು 371 (ಜೆ) ಅಡಿ ನೇಮಕ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. «8/.. 23) 24) 25) 76) 27) 28) 29) -8:- ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ಮೂಡಿಗೆರೆ ತಾಲ್ಲೂಕು ಕಳಸಾ ಹೋಬಳಿ ಸಂಸೆ ಗಾಮದಲ್ಲಿ ರೈತರು ಕೃಷಿ ಮಾಡುತ್ತಿರುವ ಅರಣ್ಯ ಭೂಮಿಯನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಿ ರೈತರಿಗೆ ಶಾಶ್ವತ ಪರಿಹಾರವನ್ನು ನೀಡುವ ಬಗ್ಗೆ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ ಅವರು - 2019ನೇ ಸಾಲಿನ ಮುಂಗಾರು ಹಂಗಾಮಿನ ವಿಮಾ ಪರಿಹಾರ ಹಣವನ್ನು ನೋಂದಾಯಿತ ರೈತರಿಗೆ ನೀಡದಿರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಹೊಸದುರ್ಗ ತಾಲ್ಲೂಕಿನ ಕೆಲ್ಲೋಡು ಬಳಿ ಕುಡಿಯುವ ನೀರಿಗೆ ನಿರ್ಮಿಸಿದ್ದ ಬ್ಯಾರೇಜ್‌ನ್ನು ಪುನರ್‌ ನಿರ್ಮಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣಸ್ವಾಮಿ ಕೆ.ಎಂ. ಅವರು - ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಜಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ಜಿಲ್ಲೆ ರಾಷ್ಟೀಯ ಹೆದ್ದಾರಿ 75ರಲ್ಲಿನ ಚತುಷ್ಪಥ ರಸ್ತೆಯ ಕಾಮಗಾರಿ ವಿಳಂಬದ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಉಮಾನಾಥ ಎ. ಕೋಟ್ಯಾನ್‌ ಅವರು - ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟೆ ಚೆನ್ನಯ್ಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಕೆ ಮಹದೇವ ಅವರು - ಪಿರಿಯಾಪಟ್ಟಣ ಕ್ಷೇತದ ರಾಶೀಮಂಟಿ ಕಾವಲಿನಲ್ಲಿ ಅಲ್ಲಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಅಡ್ಡಿಪಡಿಸುತ್ತಿರುವ ಬಗ್ಗೆ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಗಮನ ಸೆಳೆಯುವುದು. . 9/.. 30) ಶ್ರೀ ಮಸಾಲ ಜಯರಾಂ ಅವರು - ತುರುವೇಕೆರೆ ವಿಧಾನಸಭಾ ಕ್ಷೇತ್ರದ ಪಟ್ಟಣ ಪಂಚಾಯಿತಿ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ಇರುವ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 31) ಶ್ರೀ ಆನಂದ ಸಿದ್ದು ನ್ಯಾಮಗೌಡ ಅವರು - ಜಮಖಂಡಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. 32) ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ ಮತ್ತು ಕೆ.ಎಸ್‌. ಲಿಂಗೇಶ್‌ ಅವರುಗಳು - ಹಾಸನ ಜಿಲ್ಲೆಯ ವಿವಿಧ ಕಾಮಗಾರಿಗಳಿಗಾಗಿ ಅರ್ಹ ಗುತ್ತಿಗೆದಾರರುಗಳಿ೦ದ ಕರೆಯಲಾಗಿರುವ ಇ-ಪ್ರಕ್ಕೂರ್‌ಮೆಂಟ್‌ ಆನ್‌ಲೈನ್‌ ಟೆಂಡರ್‌ನ್ನು ರದ್ದುಗೊಳಿಸಿ ಮರು ಟೆಂಡರ್‌ನ್ನು ಕರೆಯುವ ಹಾಗೂ ಟೆಂಡರ್‌ನಲ್ಲಿ ಅಕ್ರಮವಾಗಿರುವ ಬಗ್ಗೆ ತನಿಖೆ ಮಾಡುವ ಕುರಿತು ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assemblyf/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 23ನೇ ಮಾರ್ಚ್‌, 2020 (ಸಮಯ:: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹದಿಮೂರನೇ ಪಟ್ಟಿ ಆ) ತಡೆಹಿಡಿಯಲಾದ ಪ್ರಶ್ನೆ:- ದಿನಾಂಕ: 16.03.2020ರ 8ನೇ : ಮಾನ್ಯ ಕಂದಾಯ ಸಚಿವರು ಪಟ್ಟಿಯಿ೦ದ ತಡೆಹಿಡಿಯಲಾದ ಶ್ರೀ ಬಸವನಗೌಡ ದದ್ದಲ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 117(998) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹದಿಮೂರನೇ ಪಟ್ಟಿ 2. ವಿತ್ತೀಯ ಕಾರ್ಯಕಲಾಪಗಳು 1) 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಮುಂದುವರೆದ ಚರ್ಚೆ 2) 2019-20ನೇ ಸಾಲಿನ ಪೂರಕ ಅಂದಾಜುಗಳ (3ನೇ ಹಾಗೂ ಅಂತಿಮ ಕಂತು) ಮೇಲೆ ಮುಂದುವರೆದ ಚರ್ಚೆ. ಎ 2/ .. 3. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾ೦ತರ ಯೋಜನೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು 2. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರೇಸ್‌ ಕೋರ್ಸುಗಳಿಗೆ ಪರವಾನಗಿ ನೀಡುವ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಅರಬೈಲ್‌ ಹೆಬ್ಬಾರ್‌ ಶಿವರಾಮ್‌ (ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು) ಅವರು:- ಅ) 2020ನೇ ಸಾಲಿನ ಕೈಗಾರಿಕಾ ವಿವಾದಗಳ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಶ್ರೀ ಅರಬೈಲ್‌ ಹೆಬ್ಬಾರ್‌ ಶಿವರಾಮ್‌ (ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಗಮನ ಸೆಳೆಯುವ ಸೂಚನೆಗಳು 1) ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳಿಗಾಗಿ ಮಂಜೂರು ಮಾಡಿದ್ದ ಅನುದಾನವನ್ನು ತಡೆಹಿಡಿದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. Rc 2) 3) 4) 5) 6) 7) 8) -: 3 ;- ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಸರ್ಕಾರದ ಹಂತದಲ್ಲಿ ಕಡತ ಎಲೇವಾರಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಗಣೇಶ್‌ ಪ್ರಕಾಶ್‌ ಹುಕ್ಕೇರಿ ಅವರು - ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ನೇಜ್‌ ಗ್ರಾಮಕ್ಕೆ ಸಮರ್ಪಕವಾಗಿ ಎದ್ಕುತ್‌ ಪೂರೈಕೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯ ವಡಗಾವಿಯಲ್ಲಿ ಸರ್ಕಾರಿ ಪದವಿ ಕಾಲೇಜು ಆರಂಭಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ) ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿ೦ದ ನಿರ್ಮಿಸಲಾಗುತ್ತಿರುವ ಎಂ.ವಿ.ಕೆ. ಗೋಲ್ಡನ್‌ ಡೇರಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ಮೂಡಿಗೆರೆ ತಾಲ್ಲೂಕು ಕಳಸಾ ಹೋಬಳಿ ಸಂಸೆ ಗ್ರಾಮದಲ್ಲಿ ರೈತರು ಕೃಷಿ ಮಾಡುತ್ತಿರುವ ಅರಣ್ಯ ಭೂಮಿಯನ್ನು ಕ೦ದಾಯ ಇಲಾಖೆಗೆ ಹಸ್ತಾಂತರಿಸಿ ರೈತರಿಗೆ ಶಾಶ್ಚತ ಪರಿಹಾರವನ್ನು ನೀಡುವ ಬಗ್ಗೆ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ ಅವರು - 2019ನೇ ಸಾಲಿನ ಮುಂಗಾರು ಹಂಗಾಮಿನ ವಿಮಾ ಪರಿಹಾರ ಹಣವನ್ನು ನೋಂದಾಯಿತ ರೈತರಿಗೆ ನೀಡದಿರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಆನಂದ ಸಿದ್ದು ನ್ಯಾಮಗೌಡ ಅವರು - ಜಮಖಂಡಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಆಹಾರ ಸಾಮಗಿಗಳನ್ನು ವಿತರಣೆ ಮಾಡುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. dl .. 9) 10) 11) 12) 13) 14) 15) -ು 6 /- ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ ಮತ್ತು ಕೆ.ಎಸ್‌. ಲಿಂಗೇಶ್‌ ಅವರುಗಳು - ಹಾಸನ ಜಿಲ್ಲೆಯ ವಿವಿಧ ಕಾಮಗಾರಿಗಳಿಗಾಗಿ ಅರ್ಹ ಗುತ್ತಿಗೆದಾರರುಗಳಿಂದ ಕರೆಯಲಾಗಿರುವ ಇ-ಪ್ರಕ್ಕೂರ್‌ಮೆ೦ಟ್‌ ಆನ್‌ಲೈನ್‌ ಟೆಂಡರ್‌ನ್ನು ರದ್ದುಗೊಳಿಸಿ ಮರು ಟೆಂಡರ್‌ನ್ನು ಕರೆಯುವ ಹಾಗೂ ಟೆಂಡರ್‌ನಲ್ಲಿ ಅಕ್ರಮವಾಗಿರುವ ಬಗ್ಗೆ ತನಿಖೆ ಮಾಡುವ ಕುರಿತು ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಡಾ।ಃ ಭರತ್‌ ಶೆಟ್ಟ ವೈ ಅವರು - ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಕ್ಷೇತ್ರವಾರು ಅನುದಾನವನ್ನು ಬಿಡುಗಡೆ ಮಾಡಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ವಿ. ಮುನಿಯಪ್ಪ ಅವರು - ಶಿಡ್ಲಘಟ್ಟ ನಗರ ಸಭೆ ವ್ಯಾಪ್ತಿಯ ನಗರೋತ್ಥಾನ ವಿಶೇಷ ಅನುದಾನದಡಿ ಮಂಜೂರಾಗಿದ್ದ ವಿವಿಧ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆಯನ್ನು ತಡೆಹಿಡಿದಿರುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಸಿ. ತಮ್ಮಣ್ಣ ಅವರು - ಮದ್ದೂರು ಪುರಸಭೆ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ಜಿಲ್ಲೆಯ ಹೇಮಾವತಿ ಮತ್ತು ಯಗಚಿ ಜಲಾಶಯ ಯೋಜನೆ ಹಾಗೂ ಹಾಸನ ಮತ್ತು ಆಲೂರು ತಾಲ್ಲೂಕುಗಳಲ್ಲ ಭೂ ಸ್ವಾಧೀನ ಪಡಿಸಿಕೊಂಡಿರುವ ಜಮೀನಿನ ರೈತರಿಗೆ ಪರಿಹಾರ ನೀಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಸಿ. ಗೌರಿಶಂಕರ್‌ ಅವರು - ತುಮಕೂರು ಗ್ರಾಮೀಣ ಪ್ರದೇಶಗಳಲ್ಲಿ ದಾಳಿ ನಡೆಸುತ್ತಿರುವ ಚಿರತೆಗಳನ್ನು ಕಂಡಲ್ಲಿ ಗುಂಡು ಹೊಡೆಯುವ ಮೂಲಕ ಕೊಲ್ಲುವ ಅಧಿಕಾರವನ್ನು ಅರಣ್ಯ ಇಲಾಖೆಗೆ ನೀಡುವ ಬಗ್ಗೆ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ ಅವರು - ಅಫಜಲ್‌ಪೂರ ವಿಧಾನಸಭಾ ಕ್ಷೇತ್ರಕ್ಕೆ 2018-19ನೇ ಸಾಲಿನಲ್ಲಿ 3054 ರಲ್ಲಿ ಅನುದಾನ ಕಡಿತವಾಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. «Bf 16) 17) 18) 19) 20) 21) 22) ಶ್ರೀ ಟಿ. ರಘುಮೂರ್ತಿ ಅವರು - ಚಿತ್ರದುರ್ಗ ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ಕಡಲೆಕಾಳು ಬೆಳೆಯನ್ನು ಖರೀದಿಸಲು ಕ್ರಮಕೈೆಗೊಳ್ಳುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಸಂಜೀವ ಮಠಂದೂರು ಅವರು - ಪುತ್ತೂರು ನಗರಸಭೆ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಪ್ರಿಯಾಂಕ ಖರ್ಗೆ ಅವರು - ಕಲಬುರಗಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ನಡೆಯುತ್ತಿರುವ ಆಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಟವನ್ನು ತಡೆಯುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವರ ಗಮನ ಸೆಳೆಯುವುದು. ಶ್ರೀ ಮಸಾಲ ಜಯರಾಮ್‌ ಅವರು - ಜಿಲ್ಲಾ ಪಂಚಾಯತ್‌ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಜೀವವೈವಿಧ್ಯಗಳ ಯೋಜನೆಯ ವರದಿಯನ್ನು ನೀಡುವ ಸಲುವಾಗಿ ಸರ್ಕಾರಿ ಪ್ರೌಢಶಾಲೆಗಳ ಶಿಕ್ಷಕರುಗಳನ್ನು ನಿಯೋಜಿಸಿರುವುದರಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊ೦ದರೆಗಳ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕುಡಿಯವ ನೀರಿನ ಸಮಸ್ಯೆ ನಿವಾರಣೆಗೆ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರು ಸಂಗ್ರಹಣೆ ಮಾಡಿದಾಗ ಮುಳುಗಡೆಯಾಗುವ ಭೂಮಿಯ ಭೂಮಾಲೀಕರಿಗೆ ಭೂ ಪರಿಹಾರ ನೀಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಅಶ್ವಿನ್‌ ಕುಮಾರ್‌ ಎಂ. ಅವರು - ತಲಕಾಡು ಪಟ್ಟಣದಲ್ಲಿ 2020 ರಲ್ಲಿ ನಡೆಯಲಿರುವ ವಿಶ್ವಪ್ರಸಿದ್ಧ ಪಂಚಲಿಂಗೇಶ್ವರ ದರ್ಶನಕ್ಕಾಗಿ ಅಗತ್ಯ ರೂಪುರೇಷೆಗಳನ್ನು ಕೈಗೊಳ್ಳುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಜೆವರ ಗಮನ ಸೆಳೆಯುವುದು. ಶ್ರೀ ದೇವಾನಂದ ಫೂಲಸಿಂಗ ಚವ್ಹಾಣ ಅವರು - ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದ ಶಿಕ್ಷಕರನ್ನು ಉದ್ದೇಶಪೂರ್ವಕವಾಗಿ ನಗರ ಪ್ರದೇಶಕ್ಕೆ ಸ್ಥಳ ನಿಯುಕ್ತಿಗೊಳಿಸುತ್ತಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. *೮/.. 23) 24) 25) 26) 27) 28) 29) -೭ 6 ;- ಶ್ರೀ ಆನಂದ ಸಿದ್ದು ನ್ಯಾಮಗೌಡ ಅವರು - ಜಮಖಂಡಿ ತಾಲ್ಲೂಕಿನಲ್ಲಿ ಮರಳಿನ ಸಮಸ್ಯೆಯನ್ನು ಪರಿಹರಿಸಲು ಟೆಂಡರ್‌ ಕರೆಯುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವರ ಗಮನ ಸೆಳೆಯುವುದು. ಶ್ರೀ ಸಿದ್ದು ಸವದಿ ಅವರು - ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಕೈಬಿಡಲಾಗಿರುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಶಿವಾನಂದ ಎಸ್‌. ಪಾಟೀಲ್‌ ಅವರು - ವಿಜಯಪುರ ಜಿಲ್ಲೆಯಲ್ಲಿ ಸ್ಥಾಪಿತವಾಗಿರುವ ಕೂಡಗಿ ಉಷ್ಣ ವಿದ್ಯುತ್‌ ಸ್ಥಾವರದ ಯೋಜನಾ ನಿರಾಶ್ರಿತರ ಕುಟುಂಬಗಳ ಸದಸ್ಯರಿಗೆ ಉದ್ಯೋಗ ನೀಡುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಜೆ.ಎನ್‌. ಗಣೇಶ್‌ ಅವರು - ಕಂಫ್ಲಿ ವಿಧಾನಸಭಾ ಕ್ಷೇತ್ರದ ವಿವಿಧ ಹಳ್ಳಿಗಳ ಕಾಮಗಾರಿಗಳಿಗೆ ಸ್ಥಳೀಯ ಶಾಸಕರಿಗೆ ಆಹ್ವಾನ ನೀಡದೇ ಶಿಷ್ಠಾಚಾರ ಉಲ್ಲಂಘನೆ ಮಾಡಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು - ಬೆಳಗಾವಿ ಜಿಲ್ಲೆ ರಾಯಭಾಗ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮೀನುಗಾರಿಕೆ ಕಛೇರಿಯ ನಿವೇಶನ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸತಿ ನಿಲಯದ ನಿವೇಶನಗಳನ್ನು ಅಕ್ರಮವಾಗಿ ಕಬಳಿಸಿರುವ ಅತಿಕಮಣದಾರರಿಂದ ತೆರವುಗೊಳಿಸುವ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಸಿ. ಪುಟ್ಟರಂಗಶೆಟ್ಟಿ ಅವರು - ಚಾಮರಾಜನಗರದಲ್ಲಿ ಸರ್ಕಾರಿ ಕಾನೂನು ಕಾಲೇಜು ಕಾರ್ಯಾರಂಭ ಮಾಡದಿರುವ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಚಿಂತಾಮಣಿ ತಾಲ್ಲೂಕಿನ ಕಸಬಾ ಹೋಬಳಿಯಲ್ಲಿ ಸರ್ಕಾರಿ ಹುಲ್ಲು ಬನ್ನಿ ಖರಾಬು ಜಮೀನನ್ನು ಸರ್ಕಾರದ ವಶಕ್ಕೆ ಪಡೆಯುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 7 30) 31) 32) 33) 34) 35) -₹ 7.- ಶ್ರೀ ಹಾಲಪ್ಪ ಹರತಾಳ್‌ ಅವರು - ಮಿನಿ ಅಂಗನವಾಡಿ ಕೇ೦ದ್ರಗಳನ್ನು ಮುಖ್ಯ ಅಂಗನವಾಡಿ ಕೇ೦ದ್ರಗಳನ್ನಾಗಿ ಪರಿವರ್ತಿಸುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಜೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರದಲ್ಲಿರುವ ಮೆಟಿಕ್‌ಪೂರ್ವ ಬಾಲಕಿಯರ ಎದ್ಯಾರ್ಥಿನಿಲಯಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಹಾಗೂ ವಲಸೆ ಬಂದಿರುವ ಕಾರ್ಮಿಕರ ಮಕ್ಕಳಿಗೆ ವಸತಿ ನಿಲಯಗಳ ಸೌಕರ್ಯ ಕಲ್ಪಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ನಾಫೆಡ್‌ ಮುಖಾಂತರ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸುತ್ತಿರುವುದರಲ್ಲಿ ಆಗುತ್ತಿರುವ ಅನ್ಯಾಯ ಹಾಗೂ ವಿಳಂಬದ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ದೊಡ್ಡಬಳ್ಳಾಪುರದ ಹತ್ತಿರದಲ್ಲಿರುವ ರೈ ತಾಂತ್ರಿಕ ಖಾಸಗಿ ಕೃಷಿ ವಿಶ್ವವಿದ್ಯಾಲಯದಲ್ಲಿ ಅನಧಿಕೃತವಾಗಿ ಕೋರ್ಸ್‌ಗಳನ್ನು ನಡೆಸುತ್ತಿದ್ದ ಬಗ್ಗೆ ತಂದಿರುವ ವಿಧೇಯಕವನ್ನು ಜಾರಿಗೊಳಿಸುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ ಮತ್ತು ಕೆ.ಎಸ್‌. ಲಿಂಗೇಶ್‌ ಅವರುಗಳು - ಹಾಸನ ತಾಲ್ಲೂಕಿನ ವಿವಿಧ ಗ್ರಾಮಗಳ ಜಮೀನುಗಳನ್ನು ಖಾಸಗಿ ಬಿಲ್ಬರ್ಸ್‌ಗಳು ಕಾನೂನುಬಾಹಿರವಾಗಿ ಬಡಾವಣೆಗಳನ್ನು ನಿರ್ಮಿಸಿರುವ ಹಾಗೂ ಕಡಿಮೆ ದರದಲ್ಲಿ ನಿವೇಶನಗಳನ್ನು ಮಾರಾಟ ಮಾಡಲಾಗುವುದೆಂದು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವ ಪೊಲೀಸ್‌ ವೃತ್ತ ನಿರೀಕ್ಷಕರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ಮತಕ್ಷೇತ್ರ ವ್ಯಾಪ್ತಿಯ ರೈತರು ಬೆಳೆದಿರುವ ರಬ್ಬೀ ಜೋಳವನ್ನು ಖರೀದಿಸುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. 8/.. 36) 37) 38) 39) 40) -1 8; ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಹಾಸನ ಜಿಲ್ಲೆಯ ಬೇಲೂರು ರಸ್ತೆ ಯರೇಹಳ್ಳಿ ಗ್ರಾಮ ಹಾಗೂ ಕಸಬಾ ಹೋಬಳಿಯ ಸುತ್ತಮುತ್ತಲಿನ ನೂರಾರು ಎಕರೆ ಜಮೀನುಗಳಲ್ಲಿ ಖಾಸಗಿ ಬಿಲ್ಬರ್ಸ್‌ಗಳು ಕಾನೂನುಬಾಹಿರವಾಗಿ ಬಡಾವಣೆಗಳನ್ನು ನಿರ್ಮಿಸಿರುವ ಬಗ್ಗೆ ಹಾಗೂ ಹಾಸನ ನಗರದ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಬಡಾವಣೆ ನಿರ್ಮಾಣಗಳ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ರಾಜಕುಮಾರ ಪಾಟೀಲ ತೇಲ್ಕೂರ ಅವರು - ಸೇಡ೦ ಮತಕ್ಷೇತ್ರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಕೊರತೆಯಿಂದ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಡಾ. ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಅಲೆಮಾರಿ ಕೋಶದಲ್ಲಿ ಐ.ಎಸ್‌.ಬಿ. ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆಗಳನ್ನು ನಿರ್ಮಿಸಿಕೊಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಕೆ ರಘುಪತಿ ಭಟ್‌ ಅವರು - ಬ್ರಹ್ಮಾವರದಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಕಾಲೇಜನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡನಗೌಡ ಜಿ. ಪಾಟೀಲ ಅವರು - ಅಸ್ಥಿತ್ತದಲ್ಲಿ ಇಲ್ಲದೇ ಇರುವ ದಿ. ಬೆಂಗಳೂರು ಸಿಟಿ ಎಂಪ್ಲಾಯೀಸ್‌ ವೆಲ್‌ಫೇರ್‌ ಸಹಕಾರಿ ಸಂಘ ನಿಯಮಿತ ಇವರಿಗೆ ಬಿ.ಡಿ.ಎ. ವತಿಯಿಂದ ಅನಧಿಕೃತವಾಗಿ ಮ೦ಜೂರು ಮಾಡಿರುವ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಸಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assemblyflobflob. htm 1. ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಹೂರಕ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 24ನೇ ಮಾರ್ಚ್‌, 2020 (ಐಟಂ 5 (1) ಮತ್ತು (1) ರಲ್ಲಿ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ 1 ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ2) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. . ಶ್ರೀ ಲಕ್ಷ್ಮಣ ಸಂಗಪ್ಪ ಸವದಿ (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಜಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ 2) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಲಕ್ಷ್ಮಣ ಸಂಗಪ್ಪ ಸವದಿ (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು Rttp://Kla. kar.nic.in/assemblyflob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಆರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 24ನೇ ಮಾರ್ಚ್‌, 2020 (ಸಮಯ: ಬೆಳಿಗ್ಗೆ 19.00 ಗಂಟೆಗೆ) 1. ಉಪ ಸಭಾಧ್ಯಕ್ಷರ ಚುನಾವಣೆ ಅ) ಶ್ರೀ ಅನಂದ ಅಲಿಯಾಸ್‌ ವಿಶ್ವನಾಥ್‌ ಚಂದ್ರಶೇಖರ ಮಾಮನಿ ಅವರನ್ನು ವಿಧಾನಸಭೆಯ “ಉಪ ಸಭಾಧ್ಯಕ್ಷ” ರನ್ನಾಗಿ ಚುನಾಯಿಸಬೇಕೆಂದು ಶ್ರೀ ಬಿ.ಎಸ್‌. ಯಡಿಯೂರಪ್ಪ, ಮಾನ್ಯ ಮುಖ್ಯಮಂತ್ರಿಗಳು ಅವರು ಸೂಚಿಸುವುದು. ಆ) ಶ್ರೀ ಗೋವಿಂದ ಎಂ. ಕಾರಜೋಳ, ಮಾನ್ಯ ಉಪ ಮುಖ್ಯಮಂತ್ರಿಗಳು ಅವರು ಅನುಮೋದಿಸುವುದು. pF ವರದಿಯನ್ನೊಪ್ಪಿಸುವುದು ಶ್ರೀ ಎಂ.ಪಿ. ಅಪ್ಪಚ್ಚು (ರಂಜನ್‌) (ಸದಸ್ಯರು. ಅರ್ಜಿಗಳ ಸಮಿತಿ) ಅವರು 2018-19ನೇ ಸಾಲಿನ ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸು ಮೊದಲನೇ ವರದಿಯನ್ಮ್ನೊಪ್ಪಿಸುವುದು. 3. ಅರ್ಜಿಗಳನ್ನೊಪ್ಪಿಸುವುದು ಶ್ರೀ ಎಂ.ಪಿ. ಅಪ್ಪಚ್ಚು (ರಂಜನ್‌) (ಸದಸ್ಯರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಗಳನ್ನು ಒಪ್ಪಿಸುವುದು: 1) ಮೂಡಬಿದರೆ ತಾಲ್ಲೂಕಿನ ತೆಂಕ ಎಕ್ಕಾರು ಗ್ರಾಮದ ವ್ಯಾಪ್ತಿಯಲ್ಲಿ ದೀರ್ಫ ಕಾಲದಿಂದ ಬಾಕಿ ಉಳಿದಿರುವ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ. 1 21 .. 2) ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ ಸಂಖ್ಯೆ:1336/72/2ರ ವಿಕಾಸ ಬಡಾವಣೆ, ಪಾಲನಹಳ್ಳಿ, ಮಾರುತಿನಗರ, ಯಲಹಂಕ ರಾಷ್ಟ್ರೀಯ ಹೆದ್ದಾರಿ ಸಮೀಪವಿರುವ ಎಂ.ವಿ.ಎಂ. ಶಿಕ್ಷಣ ಸಂಸ್ಥೆಗೆ ಮಕ್ಕಳು ಹಾಗೂ ಸಾರ್ವಜನಿಕರು ನಡೆದಾಡಲು ಲಿಂಕ್‌ ರಸ್ತೆಯನ್ನು ನಿರ್ಮಾಣ ಮಾಡುವ ಬಗ್ಗೆ. 3) ಸವದತ್ತಿ ತಾಲ್ಲೂಕಿನ ಯಡಹಳ್ಳಿ ಗ್ರಾಮದ ಸಂಗೇಶಕೊಪ್ಪ-ಕರಿಕಟ್ಟಿ ರಸ್ತೆಗೆ ಕೂಡುವ ರಸ್ತೆ (ಗೊಚ್ಚಿನ ರಸ್ತ) ಯನ್ನು ದುರಸ್ತಿ ಮಾಡುವ ಬಗ್ಗೆ. 4. ವಿತ್ತೀಯ ಕಾರ್ಯಕಲಾಪಗಳು 1) 2020-21ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಮುಂದುವರೆದ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು 2) 2019-20ನೇ ಸಾಲಿನ ಪೂರಕ ಅಂದಾಜುಗಳ (3ನೇ ಹಾಗೂ ಅಂತಿಮ ಕಂತು) ಮೇಲೆ ಮುಂದುವರೆದ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. 5. ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. Bf as ಡಿ ;- 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು . ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಬೃಹತ್‌ ಬೆ೦ಗಳೂರು ಮಹಾನಗರ ಪಾಲಿಕೆ ವಿಧೇಯಕವನ್ನು ಪರ್ಯಾಲೋಜಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಕೆ.ಎಸ್‌. ಈಶ್ವರಪ್ಪ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಸಿ.ಸಿ. ಪಾಟೀಲ್‌ (ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕಲ್ಲುಪುಡಿ ಮಾಡುವ ಘಟಕಗಳ (ಕ್ರಷರ್‌ಗಳ) ನಿಯಂತ್ರಣ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಜೆ.ಸಿ. ಮಾಧುಸ್ಥಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪಾಧಿಕಾರ ವಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ೬. %4/.. -; ಈ4;- 6. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹದಿನಾಲ್ಕನೇ ಪಟ್ಟ ಆ) ತಡೆಹಿಡಿಯಲಾದ ಪ್ರಶ್ನೆ:- 1. ದಿನಾ೦ಕ: 10.03.2020ರ 4ನೇ ಕ ಮಾನ್ಯ ಅಬಕಾರಿ ಸಚಿವರು ಪಟ್ಟಯಿಂದ ತಡೆಹಿಡಿಯಲಾದ ಶ್ರೀ ವೆಂಕಟರಾವ್‌ ನಾಡಗೌಡ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 46(1055) ದಿನಾಂಕ: 17.03.2020ರ 9ನೇ : ಮಾನ್ಯ ಗೃಹ ಸಚಿವರು ಪಟ್ಟಿಯಿಂದ ತಡೆಹಿಡಿಯಲಾದ ಶ್ರೀ ಪ್ರಿಯಾಂಕ್‌ ಎಂ. ಖರ್ಗೆ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 121(1227) ದಿನಾಂಕ: 17.03.2020ರ 9ನೇ : ಮಾನ್ಯ ಗೃಹ ಸಚಿವರು ಪಟ್ಟಿಯಿಂದ ತಡೆಹಿಡಿಯಲಾದ ಶ್ರೀ ವೇದವ್ಯಾಸ ಕಾಮತ್‌ ಡಿ. ಇವರ ಚುಕ್ಕೆ ಗುರುತಿನ ಪ್ರಶ್ನೆ ಸ೦ಖ್ಯೆ: 124(2143) ದಿನಾಂಕ: 17.03.2020ರ 9ನೇ : ಮಾನ್ಯ ಗೃಹ ಸಚಿವರು ಪಟ್ಟಿಯಿಂದ ತಡೆಹಿಡಿಯಲಾದ ಶ್ರೀ ಮಹದೇವ ಕೆ. ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 125(2110) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹದಿನಾಲ್ಕನೇ ಪಟ್ಟಿ 2 i ಸ ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla. Kar.nic.inf/assemblyflobf/lob. htm ಸಂಖ್ಯೆಸವಿಸಸ/ತಾರಶಾ/18/2018-20 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆಂಗಳೂರು. ದಿನಾಂಕ: 27.01.2020. ಮಾನ್ಯರೆ, ವಿಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. ಟೂ ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 174(1)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ಕರ್ನಾಟಕ ವಿಧಾನಸಭೆಯು ಸೋಮವಾರ, ದಿನಾಂಕ: 17ನೇ ಫೆಬ್ರವರಿ, 2020ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆಂದು ತಮಗೆ ತಿಳಿಸಲಿಚ್ಛಿಸುತ್ತೇನೆ. ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ತಮ್ಮ ವಿಶ್ವಾಸಿ, kk ೧/೨೩ ೬೩ ಓಸಿ (ಎಂ.ಕೆ. ವಿಶಾಲಾಕ್ಷಿ) ಕಾರ್ಯದರ್ಶಿ(ಪು. ಈ ಕರ್ನಾಟಕ ವಿಧಾನಸಭೆ. 1. ವಿಧಾನಸಭೆಯ ಎಲ್ಲಾ ಮಾ ಸದಸ್ಯರುಗಳಿಗೆ. 2. ದಿನಾಂಕ 27ನೇ ಜನವರಿ, 2020ರ 'ರಾಜ್ಯ ವಿಶೇಷ ಪತ್ರಾಂಕಿತದಲ್ಲಿ ಪ್ರಕಟಿಸಿ ಈ ಸಚಿವಾಲಯಕ್ಕೆ 50 ಪ್ರತಿಗಳನ್ನು ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯದ ಪತ್ರಾಂಕಿತ ಸಂಗ್ರಹಕಾರರನ್ನು ಕೋರಲಾಗಿದೆ. ಪ್ರತಿಗಳು: 1. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. 2. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆ೦ಗಳೂರು. 3. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 4. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 5. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 6. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. 7. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. 8. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಸ ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ok ಕಾರ್ಯದರ್ಶಿ, `ಕರ್ನಾಟಕ ವಿಧಾನ ಪರಿಷತ್ತು. ಬೆಂಗಳೂರು. 12. ಅಡ್ಡೊಕೇಟ್‌ ಜನರಲ್‌. ಕರ್ನಾಟಕ. ಬೆಂಗಳೊರು. 13. ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇಶಕರು, ದೂರದರ್ಶನೆ ಕೇಂದ್ರ, ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19. ವನ್ಯ ಸರಾ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. ಧರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 21. ಮಾನೆ ಉಪ ಸಾಧಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 22, ಮಾನ್ಯ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 23. ಮಾನ್ಯ ಸರ್ಕಾರಿ ಮುಖ್ಯ ಸಚೇತಕರ ಆಪ್ತೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 24, ಕರ್ನಾಟಕ ವಿಧಾನಸಜೆಯ ಎಲ್ಲಾ ಅಧಿಕಾರಿಗಳಿಗೆ - ಮಾಹಿತಿಗಾಗಿ. pe No.KLAS/LEGN/18/2018-20 Legislative Assembly Secretariat, Vidhana Soudha, Bengaluru. Date: 27.01.2020. Dear Sir/Madam, Sub: Sessions of Karnataka Legislative Assembly date and time - intimation reg. KKK In exercise of the powers conferred under Article 1741) of the Constitution of India, Hon'ble Governor of Karnataka has summoned the Karnataka Legislative Assembly to meet at 11.00 a.m. on Monday, the 17" February, 2020 in the Legislative Assembly Chamber, Vidhana Soudha, Bengaluru. 1 request you to kindly attend the meeting. Yours faithfully, teense oll (M.K. VISHALAKSHI) Secretary(1/c), Karnataka Legislative Assembly, To: 1. All the Hon'ble Members of Karnataka Legislative Assembly. 2. The Compiler, Karnataka Gazette-with a request to publish in the Extra-ordinary Gazette dated the 27" January, 2020 and to send 50 copies to this Secretariat. Copy to; 1. The Chief Secretary and Additional Chief Secretaries to Government of Karnataka, Bengaluru. 2. The Principal Secretaries / Secretaries to Government of all Departments, Bengaluru. 3. The Secretary to Government of India, Ministry of Law, New Delhi. 4, The Secretary to Government of India, Ministry of Parliamentary Affairs, New Delhi. 5, The Secretary to Government of India, Ministry of Home Affairs, New Delhi. 6. The Secretary to Hon'ble Governor of Karnataka, Bengaluru. 7. The Secretary General, Lok Sabha, New Delhi. 8. The Secretary General, Rajya Sabha, New Delhi. 9. The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14. The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The Advisor to Hon'ble Speaker, Karnataka Legislative Assembly, Bengaluru. 20. The P.S to Hon‘ble Speaker, Karnataka Legislative Assembly, Bengaluru. 21. The P.S to Hon‘ble Deputy Speaker, Karnataka Legislative Assembly, Bengaluru. 22. The P.S to Leader of Opposition, Karnataka Legislative Assembly, Bengaluru. 23. The P.S to Government Chief Whip, Karnataka Legislative Assembly, Bengaluru. 24. All the Officers of Karnataka Legislative Assembly Secretariat — for information. ಯ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ, ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಆರನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಫೆಬ್ರವರಿ 2029 ದಿನಾಂಕ 17 ದಿನಾಂಕ 18 ದಿನಾಂಕ 19 ದಿನಾಂಕ 20 ದಿನಾಂಕ 21 ದಿನಾಂಕ 02 ದಿನಾಂಕ 03 ದಿನಾಂಕ 04 ದಿನಾಂಕ 05 ದಿನಾಂಕ 06 ದಿನಾಂಕ 07 ದಿನಾಂಕ 08 ದಿನಾಂಕ 09 ದಿನಾಂಕ 10 ದಿನಾಂಕ 11 ದಿನಾಂಕ 12 ದಿನಾಂಕ 13 ದಿನಾಂಕ 14 ದಿನಾಂಕ 15 ಬೆಳಿಗ್ಗೆ 11.00 ಗಂಟೆಗೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾನ್ಯ ರಾಜ್ಯಪಾಲರ ಭಾಷಣ ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸಾರ್ವತ್ರಿಕ ರಜಾ ದಿನ ರ್ಚ್‌ 2020 ಮಾ ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಬೆಳಿಗ್ಗೆ 11.00 ಗಂಟೆಗೆ 2020-21ನೇ ಸಾಲಿನ ಆಯವ್ಯಯ ಮಂಡನೆ ಸರ್ಕಾರಿ ಕಾರ್ಯಕಲಾಪಗಳು ಕಾರ್ಯಕಲಾಪಗಳು ಇರುವುದಿಲ್ಲ ಸಾರ್ವತ್ರಿಕ ರಜಾ ದಿನ ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ / ಖಾಸಗಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸಾರ್ವತ್ರಿಕ ರಜಾ ದಿನ ಸಾರ್ವತ್ರಿಕ ರಜಾ ದಿನ ..2/- ಸೋಮವಾರ, ದಿನಾಂಕ 16 ಸ ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 17 ಹ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 18 ದ ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 19 ಜಿ ಸರ್ಕಾರಿ / ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 20 ಜೆ ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 21 ೫ ಕಾರ್ಯಕಲಾಪಗಳು ಇರುವುದಿಲ್ಲ ಭಾನುವಾರ, ದಿನಾಂಕ 22 5 ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 23 ಕ ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 24 ಛು ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 25 ೫ ಸಾರ್ವತ್ರಿಕ ರಜಾ ದಿನ ಗುರುವಾರ, ದಿನಾಂಕ 26 ಮ ಸರ್ಕಾರಿ / ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 27 ಕ ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 28 ತ ಸಾರ್ವತ್ರಿಕ ರಜಾ ದಿನ ಭಾನುವಾರ, ದಿನಾಂಕ 29 ಜ್ಯ ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 30 ಚ ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 31 ಚ್ಟ ಸರ್ಕಾರಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನಂತರ ತಿಳಿಸಲಾಗುವುದು. ಸಭಾಧ್ಯಕ್ಷರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಷಿ ಬೆಂಗಳೂರು ಕಾರ್ಯದರ್ಶಿ(ಪು. ದಿನಾಂಕ: 27.01.2020. ಕರ್ನಾಟಕ ವಿಧಾನ ಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. AKA LEGISLATIVE ASSEMBLY FIFTEENTH ASSEMBLY SIXTH SESSION PROVISIONAL PROGRAMME FEBRUARY 2020 Monday, dated the 17” Joint Session (Governor’s Address) At 11.00 a.m.) Tuesday, dated the 18" :: Official Business Wednesday, dated the 19% ಳಿ Official Business Thursday, dated the 20" ;: Official Business Friday, dated the 21° :: General Holiday MARCH 2020 Monday, dated the 0275 ಫಿ Official Business Tuesday, dated the 035 :: Official Business Wednesday, dated the 04" :: Official Business Thursday, dated the 05" : Presentation of Budget for the year 2020-21 at 11.00 a.m. Friday, dated the 06" :: Official Business Saturday, dated the 07" : No Sitting Sunday, dated the 08" ೫ General Holiday Monday, dated the 09" i: Official Business Tuesday, dated the 10% ಸ Official Business Wednesday, dated the 11" :: Official Business Thursday, dated the 12% ಚ್ಟ Official / Non-Official Business Friday, dated the 13" :: Official Business Saturday, dated the 148 22... General Holiday Sunday, dated the 15" :: General Holiday ..2/- Monday, Tuesday, Wednesday, Thursday, Friday, Saturday, Sunday, Monday, Tuesday, Wednesday, Thursday, Friday, Saturday, Sunday, Monday, Tuesday, dated the 16% dated the 17" dated the 18" dated the 19" dated the 20" dated the 21 dated the 2235 dated the 235 dated the 24" dated the 25% dated the 26% dated the 27" dated the 28" dated the 29" dated the 30" dated the 315 (ಎ Official Business Official Business Official Business Official / Non-Official Business Official Business No Sitting General Holiday Official Business Official Business General Holiday Official / Non-Official Business Official Business General Holiday General Holiday Official Business Official Business Further Programme, if any, will be intimated later. Bengaluru, Dated: 27.01.2020. To: By Order of the Speaker, M.K. VISHALAKSHI Secretary(1/c), Karnataka Legislative Assembly. All the Hon’ble Members of Legislative Assembly. ಮ 5 \ ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY K ಸಂಖ್ಯೆ: ಕವಿಸಸ/ಶಾರಶಾ/18/2019 ವಿಧಾನಸಭೆಯ ಸಚಿವಾಲಯ, ವಿಧಾನಸೌಧ, ಬೆಂಗಳೂರು. ದಿನಾಂಕ; 24.03.2020 ಅಧಿಸೂಚನೆ ಸೋಮವಾರ, ದಿನಾಂಕ 17ನೇ ಫೆಬ್ರವರಿ, 2020 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಆರನೇ ಅಧಿವೇಶನವನ್ನು ಮಂಗಳವಾರ, ದಿನಾಂಕ 24ನೇ ಮಾರ್ಚ್‌, 2020ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ. 1೨. Maal (ಎಂ.ಕೆ.ವಿಶಾಲಾಕ್ಷಿ) ಕಾರ್ಯದರ್ಶೀಪು, ಣೆ ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. ಪ್ರತಿಗಳು: , ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. . ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶೆಗಳಗೆ, ಬೆಂಗಳೂರು. , ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. . ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. . ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. , ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. , ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. . ಸ್ವಾನಿಕೆ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಯದರ್ಶಿ, ಸೆರ್ನಾಟಕ ವಿಧಾನ ಪರಿಷತ್ತು. ಬೆಂಗಳೂರು. 12. ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೊರು. 13. ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕ್ತರು, 'ವಾರ್ಶಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇಶೆಕರು, ದೂರದರ್ಶನೆ ಕೇಂದ್ರ, ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು, ಮಾನ್ಯ ಸಭಾಧ್ಯಕ್ಷರ ಸಲಹೆಗಾರೆರು, ಕರ್ನಾಟಕ ವಿಧಾನಸಚೆ, ಬೆಂಗಳೂರು. 20. ಮಾನೆ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ಮಾನೆ ಉಪ ಸೆಭಾಧ್ಯಕ್ಷರೆ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 22. ಮಾನೆ ವಿರೋಧ ಪಕ್ಷೆದಿ ನಾಯೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 23. ಮಾನ್‌ ಸರ್ಕಾರಿ ಮುಖ್ಯ ಸಚೇತಕರ ಆಪ್ತೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಟೆ, ಬೆ೦ಗಳೂರು. 24. ಮಾನ್ಸ ವಿರೋಧ ಪಕ್ಷದೆ ಮುಖ್ಯ ಸಚೇತಕೆರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 25. ಕನಾಗೆಟಕ ವಿಧಾನಸಥೆಯ ಎಲ್ಲೌ ಅಧಿಕಾರಿಗಳಿಗೆ” ಮಾಹಿತಿಗಾಗಿ. Mook ಪಗ ರಳ ಅರಾ ರ್ಟ ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY No.KLAS/HLGA/18/2019 Legislative Assembly Secretariat, Vidhana Soudha, Bengaluru. Date: 24.03.2020 NOTIFICATION The meeting of the Sixth Session of the Fifteenth Legislative Assembly, which commenced on Monday, the 17" February, 2020 is adjourned sine-die on Tuesday, the 24" March, 2020. aM ul AL (M.K.VISHALAKSHI) Secretary(l/c), Karnataka Legislative Assembly. To, All the Hon'ble Members of Karnataka Legislative Assembly. | Copy to: 1. The Chief Secretary and Additional Chief Secretaries to Government of Karnataka, Bengaluru. 2. The Principal Secretaries / Secretaries 10 Government of all Departments, Bengaluru. 3. The Secretary to Government of India, Ministry of Law, New Delhi. 4, The Secretary to Government of India, Ministry of Parliamentary Affairs, New Delhi. 5. The Secretary to Government of India, Ministry of Home Affairs, New Delhi. 6. The Secretary to Hon’ble Governor of Karnataka, Bengaluru. 7. The Secretary General, Lok Sabha, New Delhi, §. The Secretary General, Rajya Sabha, New Delhi. 9. The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11, The Secretary, Kamataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14, The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The Advisor to 1107701೮ Speaker, Karnataka Legislative Assembly, Bengaluru. 20. The P.S 10 1107716 Speaker, Kamataka Legislative Assembly, Bengaluru, 21. The P.S 10 Hon’ble Deputy Speaker, Karnataka Legislative Assembly, Bengaluru. 22. The 7,8 to Leader of Opposition, Karnataka Legislative Assembly, Bengaluru, 23. The P.S to Government Chief Whip, Karnataka Legislative Assembly, Bengaluru. 24. The P.S to Opposition Chief Whip, Karnataka Legislative Assembly, Bengaluru, 25. All the Officers of Karnataka Legislative Assembly Secretariat — for information, ಸಾತ