ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ' ಗುರುವಾರ, ದಿನಾಂಕ 22ನೇ ಸೆಪ್ಟೆಂಬರ್‌, 2022 (ಐಟಂ 4ರಲ್ಲಿ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು . ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ:3) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. . ಶ್ರೀ ಬಿ.ಿ. ನಾಗೇಶ್‌ (ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು) ಅವರು:- ಅ) 2022ನೇ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಲಿ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. . ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಹಾಗೂ ಸಕಾಲ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. . ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ED) I. ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ3) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಜಿಸುವುದು; | ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು) ಅವರು:- ಅ) 2022ನೇ ಕರ್ನಾಟಕ ಪೌಢ ಶಿಕ್ಷಣ ಪರೀಕ್ಷಾ ಮಂಡಲಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kkla. kar.nic.in/assembluflob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ' ಗುರುವಾರ, ದಿನಾಂಕ 22ನೇ ಸೆಪ್ಟೆಂಬರ್‌, 2022 (ಐಟಂ 4ರಲ್ಲಿ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು . ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ:3) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. . ಶ್ರೀ ಬಿ.ಿ. ನಾಗೇಶ್‌ (ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು) ಅವರು:- ಅ) 2022ನೇ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಲಿ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. . ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಹಾಗೂ ಸಕಾಲ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. . ಶ್ರೀ ವಿ. ಸುನಿಲ್‌ ಕುಮಾರ್‌ (ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು) ಅವರು:- ಅ) 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ED) I. ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ3) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಜಿಸುವುದು; | ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು) ಅವರು:- ಅ) 2022ನೇ ಕರ್ನಾಟಕ ಪೌಢ ಶಿಕ್ಷಣ ಪರೀಕ್ಷಾ ಮಂಡಲಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kkla. kar.nic.in/assembluflob/lob. htm ಸಂಖ್ಯೆ: ಕರ್ನಾಟಕ ವಿಧಾನಸಬೆ ಹದಿನೈದನೇ ವಿಧಾನಸಭೆ ಲಘು ಪಕಟಣೆ ಭಾಗ - 2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಮಂಗಳವಾರ, ದಿನಾಂಕ 08ನೇ ನವೆಂಬರ್‌, 2022. 266 ವಿಧಾನಸಭೆಯ ಅಧಿವೇಶನದ ಮುಕ್ತಾಯ ಶುಕ್ರವಾರ, ದಿನಾಂಕ 23ನೇ ಸೆಪ್ಟೆಂಬರ್‌, 2022 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ 15ನೇ ವಿಧಾನಸಬೆಯ ಹದಿಮೂರನೇ ಅಧಿವೇಶನವನ್ನು 2022ನೇ ಅಕ್ಲೋಬರ್‌ 23ರ ಅಧಿಸೂಚನೆ ಕ್ರಮಾಂಕ: ಸಂವ್ಯಶಾಇ 05 ಸಂವ್ಯವಿ 2022ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆಂದು ಈ ಮೂಲಕ ಮಾನ್ಯ ಸದಸ್ಯರಿಗೆ ತಿಳಿಸಲಾಗಿದೆ. ಜಿ ಏವ ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. Fi [4% ಪ 4 i CSRIRESDOEDCO ESSA ATLA LHN [Ne] [em NN WN Wh ಕರ್ನಾಟಕ ಸರ್ಕಾರದ ಮುಖ ಕಾರ್ಯದರ್ಶಿ, ಅಪರ ಮುಖಿ ಕಾರ್ಯದರ್ಶಿಯವರಿಗೆ, ಬೆಂಗಳೂರು. ಎಲ್ಲಾ ಇಲಾಖಾ ಪಧಾನ ಕಾರ್ಕುದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವೃವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು, ಮಹ ಪಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ, . ಸ್ಲಾನಿಕ ಆಯುಕರು, ಕರ್ನಾಟಕ ಭವನ, ನವದೆಹಲಿ. . ಕಾರ್ಕುದರ್ಶಿ, ಕರ್ನಾಟಕ ವಿಧಾನ ಪರಿಷತು, ಬೆಂಗಳೂರು. . ಅಡೊಕೇಟ್‌ ಜನರಲ್‌, ಕರ್ನಾಟಕ, ಜೆಂಗಳೌರು. ; ಮಹನೆಲೇಖಪಾಲರು, ಕರ್ನಾಟಕ, ಬೆಂಗಳೂರು. . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. . ಆಯುಕರು, ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. . ನಿರ್ದೇಶಕರು, ದೂರದರ್ಶನೆ ಕೇಂದ, ಬೆಂಗಳೂರು. . ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. . ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗಿಗಳ ಇಲಾಖೆ, ಬೆಂಗಳೂರು. ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. , ಮಾನೆ ಸಭಾದೆ3ರ ಸಲಹೆಗಾರರು, ಕರ್ನಾಟಕ ವಿಧಾನಸಜೆ, ಬೆ೦ಗಳೂರು. . ಮಾನ ವಿರೋಧ ಪಕ್ಷದ ನಾಯಕರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಬ್ಲೆ, ಬೆಂಗಳೂರು. ಮಾನೆ ಸರ್ಕಾರಿ ಮುಸ್ಲಿ ಸಜೇತಕರ ಆಪೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಬೆ, ಬೆಂಗಳೂರು. , ಮಾನೆ ವಿರೋಧ ಪಕದೆ ಮುಖ ಸಚೇತೆಕೆರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಜೆ, ಬೆಂಗಳೂರು. 24. ಕನಾಣಿಟಕ ವಿಧಾನಸಔೆಯ ಎಲ್ಲ್‌ ಅಧಿಕಾರಿಗಳಿಗೆ"- ಮಾಹಿತಿಗಾಗಿ. Kkkkok KARNATAKA LEGISLATIVE ASSEMBLY FIFTEENTH ASSEMBLY BULLETIN PART-II (General information relating to Parliamentary and Other Matters) Tuesday, 8" November, 2022. No: 266 PROROGATION OF SESSION OF THE LEGISLATIVE ASSEMBLY Hon’ble Members are hereby informed that the 13" Session of the 15" Legislative Assembly, which was adjcurned sine-die on Friday, the 23° September, 2022 has been prorogued by the Hon'ble Governor of Karnataka vide Notification No.DPAL 05 SAMVYAVI 2022, Dated 23°“ October, 2022. M.K. VISHALAKSHI, Secretary , Karnataka Legislative Assembly. All the Hon’ble Members of Karnataka Legislative Assembly. Copy to: The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon’ ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14. The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The P.S to Hon’ble Speaker, Karnataka Legislative Assembly, Bengaluru. 20. The Advisor to Hon’ ble Speaker, Karnataka Legislative Assembly, Bengaluru. 21. The P.S to Leader of Opposition, Karnataka I_.egislative Assembly, Bengaluru. 22. The P.S to Government Chief Whip, Karnataka Legislative Assembly, Bengaluru. 23. The P.S to Opposition Chief Whip, Karnataka Legislative Assembly, Bengaluru. 24. All the Officers of Karnataka Legislative Assembly Secretariat — for information. NOON NS eek The Chief Secretary and Additional Chief Secretaries to Government of Karnataka, Bengaluru. ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಹದಿಮೂರನೇ ಅಧಿವೇಶನ ಲಘು ಪಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಸೋಮವಾರ, 29ನೇ ಆಗಸ್ಟ್‌ 2022 ಸಂಖ್ಯೆ: 258 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾಂಕ 12ನೇ ಸೆಪ್ಪೆಂಬರ್‌ 2022ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಭೆಯ 13ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾಂಕ: 12, 13, 14, 15, 16, 19, 20, 2], 22 ಮತ್ತು 23ನೇ ಸೆಪ್ಟೆಂಬರ್‌ 2022 ]. ಪ್ರಶ್ನೆಗಳು (ನಿಯಮಗಳು 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-1 ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಠಿಯ ಪ್ರಶ್ನೆಗಳು y. ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳನ್ನಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕೆ ಪರಿಗಣಿಸಲಾಗುವುದು. ಆ ಪ್ರಶ್ನೆಗಳೂ ಒಳಗೊಂಡಂತೆ, ದಿನವೊಂದಕ್ಕೆ ಗರಿಷ್ಠ ಐದು(5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಪ್ರಸ್ತುತ ಅಧಿವೇಶನದ ಅವಧಿಯಲ್ಲಿ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸಮೂಹವಾರು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಮಧ್ಯಾಹ್ನ 3.00 ಗಂಟೆಯ ಒಳಗಾಗಿ ಮಾತ್ರ ನೀಡಲು ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ಪೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಪ್ರಕ್ನೆಗಳ ಸೂಚನಾ ಪ್ರಶ್ನೆಗಳ ಸೂಚನಾ ಬ್ಯಾಲೆಟ್‌ ಪಟ್ಟಿ | ಉಪವೇಶನದ ಪತ್ರಗಳನ್ನು ಸಮೂಹ ಪತ್ರಗಳ ಬ್ಯಾಲೆಟ್‌ | ನಡೆಯುವ ಸ್ಥಳ ಸಂಖ್ಯೆ ದಿನಾಂಕ ಸ್ವೀಕರಿಸಲು ಕೊನೆಯ ನಡೆಸುವ ದಿನಾಂಕ | ಮತ್ತು ಸಮಯ ದಿನಾಂಕ 1 | 12.09.2022 ಅ-ನ 01.09.2022 03.09.2022 (ಸೋಮವಾರ) 2 | 13.09.2022 ಷೆ ೮-B 01.09.2022 05.09.2022 & (ಮಂಗಳವಾರ) 5582 ಜಳ 3. | 14.09.2022 p88 02.09.2022 06.09.2022 UU (ಬುಧವಾರ) ಹನ f- IN WE ನಗ H 4 15.09.2022 {484 03.09.2022 07.09.2022 ಢ್‌ (ಗುರುವಾರ) k L- 16.09.2022 05.09.2022 08.09.2022 (ಶುಕ್ರವಾರ) & TT 3.05.2022 ಅ-Aಿ 06.09.2022 09.09.2022 (ಸೋಮವಾರ) 77T 30 Sw ಆ-B 07.09.2022 12.09.2022 4 (ಮಂಗಳವಾರ) Bg 98 & TU 205.2022 DB ಇ-C 08.09.2022 13.09.2022 4 ಗಡ್‌ (ಬುಧವಾರ) MC fy ಗ ಮ [7 275202 [43 ss 8-0 | 09.09.2022 14.09.2022 Fs: (ಗುರುವಾರ) a 8 10 T 23092022 y % WE 12.09.2022 15.09.2022 (ಶುಕವಾರ) (| ನಿಯಮ 39ರ ಮೇರೆಗೆ ಪ್ರಶ್ನೆಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು ಮತ್ತು ನಿಯಮ 41ರ ಮೇರೆಗೆ ಉತ್ತರಗಳನ್ನು ಒದಗಿಸಲು ಇರುವ 10 ದಿನಗಳ ಕಾಲಾವಕಾಶವನ್ನು ಪ್ರಸ್ತುತ ಅಧಿವೇಶನದ ಪ್ರಶ್ನೋತ್ಸರ ದಿನಾಂಕಗಳ ಅವಧಿಗೆ ಮಾತ್ರ ಕಡಿತಗೊಳಿಸಲಾಗಿರುತ್ತದೆ. ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಈ ಕೆಳಕಂಡ ಪಟ್ಟಿಯಲ್ಲಿ ನೀಡಲಾಗಿದೆ:- ಸಮೂಹ ಅ-ಸಿ ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ನೀಡುವ ದಿನಾಂಕ ಇಲಾಖೆಗಳು 12 ಮತು 19ನೇ ಕಂದಾಯ ಸಚಿವರು ಕಂದಾಯ ಇಲಾಖೆಯಿಂದ ಮುಜರಾಯಿ ಸೆಪ್ಪೆಂಬರ್‌ 2022 ಹೊರತುಪಡಿಸಿ ಕಂದಾಯ (ಸೋಮವಾರ) ವಸತಿ ಹಾಗೂ 1. ವಸತಿ ಇಲಾಖೆ ಮೂಲಸೌಲಭ್ಯ ಅಭಿವೃದ್ಧಿ) 2, ಮೂಲಸೌಲಭ್ಯ ಅಭಿವೃದ್ಧಿ, ಬಂದರು ಸಚಿವರು % ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಮೂಲಸೌಲಭ್ಯ ಅಭಿವೃದ್ಧಿ ಮೀನುಗಾರಿಕೆ, ಬಂದರು 1. ಪಶುಸಂಗೋಪನೆ ಮತ್ತು ಮತು ಒಳನಾಡು ಜಲಸಾರಿಗೆ ಮೀನುಗಾರಿಕೆ ಇಲಾಖೆಯಿಂದ ಸಚಿವರು ಮೀನುಗಾರಿಕೆ PE ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಬಂದರು ಹಾಗೂ ಒಳನಾಡು ಜಲಸಾರಿಗೆ ಲೋಕೋಪಯೋಗಿ ಲೋಕೋಪಯೋಗಿ ಇಲಾಖೆ ಸಚಿವರು ಪಶುಸಂಗೋಪನೆ ಸಚಿವರು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಿಂದ ಪಶುಸಂಗೋಪನೆ ಮುಜರಾಯಿ ಹಾಗೂ ಹಜ್‌ 1. ಕಂದಾಯ ಇಲಾಖೆಯಿಂದ ಮುಜರಾಯಿ ಮತ್ತು ವಕ್ಸ್‌ ಸಚಿವರು 2. ಅಲಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಸ್‌ ಇಲಾಖೆಯಿಂದ ಹಜ್‌ ಮತ್ತು ವಕ್‌ ೪ ಪ್ರಶ್ನೆಗಳಿಗೆ ಉತ್ತರ | ಸ್ಪಂಬಂಧಪಟ್ಟ ಮಂತ್ರಿಗಳು ಸಮೂಹ ಆ-ಡ ಡುವ ದಿನಾಂಕ ನೀ ನಾ 13 ಮತ್ತು 20ನೇ | ಮುಖ್ಯಮಂತ್ರಿಗಳು ಸೆಪ್ಪೆಂಬರ್‌ 2022 (ಮಂಗಳವಾರ) ಜಲಸಂಪನ್ಮೂಲ ಸಚಿವರು ಜಲಸಂಪನ್ಮೂಲ ಇಲಾಖೆಯಿಂದ ಭಾರಿ ಮತ್ತು ೨; 6. ಇಲಾಖೆಗಳು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ. . ಸಂಪುಟ ವ್ಯವಹಾರಗಳು. . ಆರ್ಥಿಕ ಇಲಾಖೆ. . ನಗರಾಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಅಭಿವೃದ್ಧಿ ಒಳಾಡಳಿತ ಇಲಾಖೆಯಿಂದ ಗುಪ್ತಚರ ಹಂಚಿಕೆಯಾಗದ ಇನ್ನಿತರೆ ಖಾತೆಗಳು. ಮಧ್ಯಮ ನೀರಾವರಿ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ]. ಜಲಸಂಪನ್ಮೂಲ ಇಲಾಖೆಯಿಂದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ . ಕಾನೂನು ಇಲಾಖೆ ರಚನಾ ಇಲಾಖೆ ಗೃಹ ಸಚಿವರು ಒಳಾಡಳಿತ ಇಲಾಖೆಯಿಂದ ಗುಪ್ತಚರ ವಿಭಾಗ ಹೊರತುಪಡಿಸಿ ಒಳಾಡಳಿತ ಅಬಕಾರಿ ಸಚಿವರು ಆರ್ಥಿಕ ಇಲಾಖೆಯಿಂದ ಅಬಕಾರಿ ಸಮೂಹ ಇ-(C ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ 14 ಮತ್ತು 21ನೇ ಸಾರಿಗೆ ಹಾಗೂ 1. ಸಾರಿಗೆ ಇಲಾಖೆ ಖಿಎನಿ ಸಿಪ್ಪುಂಬರ್‌ 2022 ಪರಿಶಿಷ್ಟ 2. ಸಮಾಜ ಕಲ್ಯಾಣ ಇಲಾಖೆಯಿಂದ (ಬುಧವಾರ) ಪರಿಶಿಷ್ಟ ವರ್ಗಗಳ ಕಲ್ಯಾಣ ಪಂಗಡಗಳ ಕಲ್ಯಾಣ ಸಚಿವರು ಸಮಾಜ ಕಲ್ಯಾಣ ಹಾಗೂ 1. ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಮಾಣ/' ೧ ಜಂದುಳಿದ ವರ್ಗಗಳ ಕಲ್ಯಾಣ ಸಚಿವರು ಇಲಾಖೆ ಕೃಷಿ ಸಚಿವರು ಕೃಷಿ ಇಲಾಖೆ ರೇಷ್ಮೆ ಹಾಗೂ ಯುವ 1. ತೋಟಗಾರಿಕೆ ಮತ್ತು ರೇಷ್ಮೆ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರೇಷ್ಮೆ ಸಚಿವರು 2. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತೋಟಗಾರಿಕೆ ಹಾಗೂ 1. ತೋಟಗಾರಿಕೆ ಮತ್ತು ರೇಷ್ಮೆ ಯೋಜನೆ, ಕಾರ್ಯಕ್ರಮ ಇಲಾಖೆಯಿಂದ ತೋಟಗಾರಿಕೆ ಸಂಯೋಜನೆ ಮತ್ತು ಸಾಂಖ್ಯಿಕ 2. ಯೋಜನೆ, ಕಾರ್ಯಕ್ರಮ ಸಚಿವರು ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಕಾರ್ಮಿಕ ಸಚಿವರು ಕಾರ್ಮಿಕ ಇಲಾಖೆ ಸಮೂಹ ಈ-ರD ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ | ಸಂಬಂಧಪಟ್ಟ ಮಂತ್ರಿಗಳು — ಇಲಾಖೆಗಳು 15 ಮತ್ತು 22ನೇ ಸೆಪ್ಟೆಂಬರ್‌ 2022 (ಗುರುವಾರ) ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಉನ್ನತ ಶಿಕಣ, ಮಾಹಿತಿ Ci p ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು ಅರಣ್ಯ, ಪರಿಸರ ಮತು ಜೀವಿಶಾಸ ಈ ಮಿ ಇಲಾಖೆಯಿಂದ ಅರಣ್ಯ. 2. ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ 1.ಶಿಕ್ಷಣ 2.ಮಾಹಿತಿ ತಂತ್ರಜ್ಞಾನ, ಜೈವಿಕ ಇಲಾಖೆಯಿಂದ ಉನ್ನತ ಶಿಕ್ಷಣ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ 3.ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ | ಜೀವಿಶಾಸ್ತ್ರ ಮತ್ತು ಪರಿಸರ 1. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಪರಿಸರ ಮತ್ತು ಸಚಿವರು ಜೀವಿಶಾಸ್ತ್ರ 2. ಪ್ರವಾಸೋದ್ಯಮ ಇಲಾಖೆ. | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕಣ ಸಚಿವರು [NY ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಹಾಗೂ ಸಕಾಲ ಸಚಿವರು ll . ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ. . ವೈದ್ಯಕೀಯ ಶಿಕ್ಷಣ ಇಲಾಖೆ. 1. ಶಿಕ್ಷಣ ಇಲಾಖೆಯಿಂದ ಪಾಥಮಿಕ ಮತ್ತು ಪೌಢ ಶಿಕ್ಷಣ . ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸಕಾಲ. | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು — 1. ಇಂಧನ ಇಲಾಖೆ 2. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಮೂಹ ಉ-೬ ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು 16 ಮತ್ತು 23ನೇ ಸೆಪ್ಟೆಂಬರ್‌ 2022 (ಶುಕವಾರ) ಇಲಾಖೆಗಳು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಸಹಕಾರ ಸಚಿವರು ನಗರಾಭಿವೃದ್ಧಿ ಸಚಿವರು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಸಕರೆ ಹೊರತುಪಡಿಸಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಹಕಾರ ಇಲಾಖೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳ(KUWSDB), ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (KUIDFC) ಒಳಗೊಂಡಂತೆ ನಗರಾಭಿವೃದ್ಧಿ ಇಲಾಖೆ (ಬೆಂಗಳೂರು ಅಭಿವೃದ್ಧಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಾಗೂ ನಗರ ಯೋಜನಾ ನಿರ್ದೇಶನಾಲಯ ಹೊರತುಪಡಿಸಿ) ಪೌರಾಡಳಿತ, ಕೈಗಾರಿಕೆಗಳು ಸಾರ್ವಜನಿಕ ಸಣ್ಣ Ao] ಹಾಗೂ ವಲಯ ಉದ್ಯಮಗಳ ಸಜಚೆವರು iy ನಗರಾಭಿವೃದ್ಧಿ ಇಲಾಖೆಯಿಂದ ಪುರಸಭೆ ಮತ್ತು ಸ್ಥಳೀಯ ಸಂಸ್ಥೆಗಳು (ನಗರ ಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು) 2 ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು 3. ಅರ್ಥಿಕ ಇಲಾಖೆಯಿಂದ ಸಾರ್ವಜನಿಕ ಉದ್ದಿಮೆಗಳು ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು 1. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗಣಿ ಮತ್ತು ಭೂ ವಿಜ್ಞಾನ. 2. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಕೈಮಗ್ಗ ಮತ್ತು ಜವಳಿ 1. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಹಾಗೂ ಸಕ್ಕರೆ ಸಚಿವರು ಕೈಮಗ್ಗ ಮತ್ತು ಜವಳಿ ೨ನೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟಿ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ.((ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅನುಮತಿಸಲಾಗುವುದು) ಅರ್ಧ ಗಂಟೆ ಕಾಲಾವಧಿಯ ಸೂಚನಾ ಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. 3. ಶೂನ್ಯ ವೇಳೆ (ನಿಯಮ 59ಎ, ಬಿ. ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯಂತ ಮಹತ್ವವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ನೋತ್ತರ, ಶೂನ್ಯ ವೇಳ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುವ 0 ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತದೆ. pe) 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದ್ಯಪ್ಪಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಛ್ಚಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ ರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಕರ ವಿಧೇಯಕಗಳನ್ನು ನಿಯಮ 75() ಮತ್ತು (2)ರಡಿ ಮಾನ್ಯ ಸದಸ್ಕರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದ್ಯಷ್ಟಿಯ ಖಾಸಗಿ ಸದಸ್ಕರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. 10 ಖಾಸಗಿ ಸದಸ್ಯರ ವಿಧೇಯಕಗಳುನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ಪೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ. ಖಾಸಗ್ಗ ಸದಸ್ಯರ ಖಾಸಗಿ ಸದಸ್ಯರ ವಿಧೇಯಕ ಮತ್ತು ಖಾಸಗಿ ಸದಸ್ಯರ ಬ್ಯಾಲೆಟ್‌ ನಡೆಯುವ ಸ್ಥಳ ಕಾರ್ಯಕಲಾಪಗಳಿ | ನಿರ್ಣಯಗಳ ಸೂಚನಾ ವಿಧೇಯಕ ಮತ್ತು ಮತ್ತು ಸಮಯ ಗೆ ಗೊತ್ತುಪಡಿಸಿದ | ಪತ್ರಗಳನ್ನು ಸ್ನೀಕರಿಸಲು ನಿರ್ಣಯಗಳಿಗೆ ದಿನಾಂಕ ಕೊನೆಯ ದಿನಾಂಕ ಬ್ಯಾಲೆಟ್‌ ನಡೆಸುವ ದಿನಾಂಕ 15.09.2022 08.09.2022 13.09.2022 ಸ ಜ (ಗುರುವಾರ) (ಗುರುವಾರ) (ಮಂಗಳವಾರ) ಸ ಜಥ ನನ್ನತ ಇ P | 398 22.09.2022 15.09.2022 20.09.2022 RBH FB (ಗುರುವಾರ) (ಗುರುವಾರ) (ಮಂಗಳವಾರ) 88 # HB AE Ks: x AS # 8. ಅರ್ಜಿಗಳು (ನಿಯಮ 136 ರಿಂದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತದೃಷ್ಠಿಯ ನಾಗರೀಕರ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-। ಮತ್ತು 2 ಎಂಕೆ. ವಿಶಾಲಾಕ್ಷಿ ಕಾರ್ಯದರ್ಶಿ ಕರ್ನಾಟಕ ವಿಧಾನ ಸಭೆ. ಇವರಿಗೆ: ಕರ್ನಾಟಕ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಪ್ರಶ್ನೆಗಳು, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳುನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಒಳಗೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ:128, ಮೊದಲನೇ ಮಹಡಿ, ವಿಧಾನ ಸಕು ಬೆಂಗಳೂರು) ನೀಡತಕ್ಕದ್ದು. ಈ ಲಘು ಪ್ರಕಟಣೆಯು www.kla.kar.nic.in/assembly/ lob /lob.htm ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. 12 ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) 1. 2 13. ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬಂಧಪಟ್ಟಿರತಕ್ಕದ್ದು; ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; ಎಮದು ಸಂದಿಗ್ನವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; . ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದ್ದಲ್ಲ; , ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬಾರರಾಗಿರತಕದ್ದು; ಬ ಕಬ ಆದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು, ಅಣಕದ ಮಾತುಗಳನ್ನು ದೋಷಾರೋಪಣೆಗಳನ್ನು ಶ್ಲಾಘನೆ, ವಿಶ್ಲೇಷಣೆಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ; . ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ಷಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಲನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ. . ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; A Dae ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದಲ್ಲಃ . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅಂತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪುಶ್ನೆಯನ್ನೂ ಕೇಳತಕ್ಕದಲ್ಲ; . ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ಧ್ಹನಿತಗೊಳ್ಳುವಂತಿರತಕ್ಕದಲ್ಲ; ಒಂದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದಿರುವಂತಹ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 13 14. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪುಶ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೋ ಅಂಥ ಪಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನ: ಕೇಳತಕ್ಕದಲ್ಲ; 15. ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; 16. ಅದರಲ್ಲಿ, ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳತಕ್ಕದಲ್ಲ; 17. ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; 18. ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; | 19. ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪಶ್ನಿಸತಕ್ಕದಲ್ಲ; 20.ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ. . ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ದ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೇ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪಶ್ನಿಸತಕ್ಕದಲ್ಲ. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; 22.ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪಶ್ನೆಯಲ್ಲಿ ಕೇಳಿದ ವಿಷಯ, ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; 2 pl 14 ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1 ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದಲ್ಲಿ ದಿನಾಂಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. 6) ಪಶ್ನೆ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. 7) ಪ್ರಶ್ನೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. 8) ಪ್ರಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. 5% % kk kk ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 12ನೇ ಸೆಪೆಂಬರ್‌, 2022 w (ಸಮಯ: ಬೆಳಿಗ್ಗೆ 11.00 ಗಂಟೆಗೆ) ' ಎಂಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿವಾಂಕ 13ನೇ ಸೆಪ್ಪೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಎರಡನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಎರಡನೇ ಪಟ್ಟಿ 2. ಕಾರ್ಯದರ್ಶಿಯವರ ವರದಿ ಕಾರ್ಯದರ್ಶಿಯವರು:- ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಷ್ಟ್ರಪತಿಗಳು 1 ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ವ್ತೇಕವಾಗಿ ಕಳುಹಿಸಲಾಗಿರುವ ಮೊದಲನೇ ಮತ್ತು ಎರಡನೇ ಪಟ್ಟಿ ರೀತ್ಯಾ, ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. [No 2 2 [e) [el J ಬ 2 2) 3) ತ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಎನ್‌. ನಾಗರಾಜ (ಎಂಟಿಬಿ) (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ನಾರಾಯಣಗೌಡ (ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ರೇಷ್ಮೆಹುಳುಬಿತ್ತನೆ, ರೇಷ್ಮೆಗೂಡು ಮತ್ತು ರೇಷ್ಮೆನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ವಿನಿಯಮನ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 5. ಗಮನ ಸೆಳೆಯುವ ಸೂಚನೆಗಳು ಶ್ರೀ ಎ.ಎಸ್‌. ಪಾಟೀಲ (ನಡಹಳ್ಳಿ) ಅವರು - ತಾಳಿಕೋಟಿ ತಾಲ್ಲೂಕ ಕೇಂದದಲ್ಲಿ ತಾಲ್ಲೂಕ ಆರೋಗ್ಯಾಧಿಕಾರಿಗಳ ಕಛೇರಿ ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವ ಬಗ್ಗೆ ಹಾಗೂ ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಮತ್ತು ಮಡಿಕೇಶ್ಲರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದಗಳನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ನಂಜನಗೂಡು ತಾಲ್ಲೂಕು ಚಿಕ್ಕಯ್ಕನ ಛತ್ರ ಹೋಬಳಿಯ ಹದಿನಾರು ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿರ್ಮಾಣಕ್ಕೆ ಜಮೀನು ಮಂಜೂರಾಗಿದ್ದರೂ ಟಿ.ಎಸ್‌.ಪಿ. ಯೋಜನೆಯಲ್ಲಿ ಅನುದಾನ ಮಂಜೂರಾತಿ ನೀಡದ ಕಾರಣ ವಸತಿ ಶಾಲೆಯ ಮಕ್ಕಳಿಗೆ ಕಟ್ಟಡ ನಿರ್ಮಿಸಲು ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ತ್ರೀ ರಾಜಾ ವೆಂಕಟಪ್ಪ ನಾಯಕ್‌ ಅವರು - ಮಾನ್ವಿ ವಿಧಾನಸಭಾ ಕ್ಷೇತದ ಸಿರವಾರ ತಾಲ್ಲೂಕಿನಲ್ಲಿ ಕರ್ನಾಟಕ ನೀರಾವರಿ ನಿಗಮದ 8 ಎಕರೆ ಜಮೀನನ್ನು ಹೊರಾಂಗಣ ಕ್ರೀಡಾಂಗಣ ನಿರ್ಮಾಣಕ್ಕಾಗಿ ಮಂಜೂರು ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. Wy: 4) ೨) 6) 1) 8) -3- ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಕಿತ್ತೂರು ವಿಧಾನಸಭಾ ಕ್ಷೇತ್ರದ ಕಿತ್ತೂರು ತಾಲ್ಲೂಕಿಗೆ ಪಶು ಆಸ್ಪತ್ರೆ ನಿರ್ಮಾಣ ಮಾಡುವ ಬಗ್ಗೆ ಹಾಗೂ ಶಿಥಿಲಗೊಂಡಿರುವ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರ ಮತ್ತು ಪಶು ಆಸ್ಪತ್ರೆಗಳ ಕಟ್ಟಡಗಳ ನಿರ್ಮಾಣಕ್ಕೆ ಆರ್‌.ಐ.ಡಿ.ಎಫ್‌. ಅಡಿಯಲ್ಲಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಪಶುಸಂಗೋಪನೆ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ರಾಮಪ್ಪ ಅವರು - ಹರಿಹರ ನಗರದಲ್ಲಿ ಜಿ*2 ಮನೆಗಳನ್ನು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಜಿವರ ಗಮನ ಸೆಳೆಯುವುದು. ಶ್ರೀ ಕೆ ಮಹದೇವ ಅವರು - ಪಿರಿಯಾಪಟ್ಟಣ ಮತಕ್ಷೇತ್ರದಲ್ಲಿ ಮಂಜೂರಾಗಿರುವ ಆರು ವಿದ್ಭುತ್‌ ಉಪ ಕೇಂದಗಳು ಕಾರ್ಯನಿರ್ವಹಿಸುವಂತೆ ಮಾಡುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಶ್ಠಲಗೌಡ ಪಾಟೀಲ ಅವರು - ರಾಜ್ಯದಲ್ಲಿ ಸರ್ಕಾರಿ ಗೋಮಾಳ ಜಮೀನನ್ನು ಸಂರಕ್ಷಣೆ ಮಾಡಿ, ಅತಿಕಮಣ ಮಾಡದಂತೆ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಪಾಟೀಲ ಅವರು - ವೈದ್ಯಕೀಯ ಶಿಕ್ಷಣ ಪೂರೈಸಿ ಒಂದು ವರ್ಷದ ಇಂಟರ್ನ್‌ಶಿಪ್‌ ಮಾಡುತ್ತಿರುವ ವೈದ್ಯರುಗಳಿಗೆ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಏಕರೂಪದಲ್ಲಿ ಇಂಟರ್ನ್‌ಶಿಪ್‌ ಭತ್ಯೆಯನ್ನು ನೀಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 14ನೇ ಸೆಪ್ಪೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಮೂರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಮೂರನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ನೇರ ನಗದು ವರ್ಗಾವಣೆ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆ ವರದಿಯನ್ನು ಸಭೆಯ ಮುಂದಿಡುವುದು. 3. ವರದಿಯನ್ನೊಪ್ಪಿಸುವುದು ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ (ಅಧ್ಯಕ್ಷರು. ಹಿಂದುಳಿದ ವರ್ಗಗಳ ಮತ್ತು ಅಲ್ಲಸಂಖ್ಯಾತರ ಕಲ್ಯಾಣಿ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ 2020-21ನೇ ಸಾಲಿನ ಮೂರನೇ ವರದಿಯನ್ನೊಪ್ಪಿಸುವುದು. 4. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. | ED 5, ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಯು.ಟಿ. ಅಬ್ದುಲ್‌ ಖಾದರ್‌, ಕೆ.ಆರ್‌. ರಮೇಶಕುಮಾರ, ಕೃಷ್ಣ ಬೈರೇಗೌಡ ಡಾ. ಅಜಯ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ, ಹಾಗೂ ಇತರರು ಮತ್ತು ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ವೆಂಕಟರಾವ್‌ ನಾಡಗೌಡ, ಸಿ.ಎನ್‌. ಬಾಲಕೃಷ್ಣ, ಎಂ. ಅಶ್ಚಿನ್‌ ಕುಮಾರ್‌, ಕೆ.ಎಸ್‌. ಲಿಂಗೇಶ್‌ ಹಾಗೂ ಇತರರು - ರಾಜ್ಯದಲ್ಲಿ ಪ್ರವಾಹ ಮತ್ತು ಅತಿವೃಷ್ಟಿಯ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ (ಎರಡನೇ ದಿನ). 6. ಗಮನ ಸೆಳೆಯುವ ಸೂಚನೆಗಳು 1 ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ವಿಧಾನಸಭಾ ಕ್ಷೇತ್ರವಾರು ಸಂಚಿತ ವಂಚಿತತೆ ಸೂಚ್ಯಂಕ (ಸಿಡಿಐ ಇಂಡೆಕ್ಸ್‌ ಕೋಡ್‌) ವನ್ನು ಪರಿಷ್ಕರಣೆ ಮಾಡಿ ನಿಗದಿಪಡಿಸುವ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. 2) ಶ್ರೀ ಕೆವೈ. ನಂಜೇಗೌಡ ಅವರು - ರಾಜ್ಯದಲ್ಲಿರುವ ನಗರ ಯೋಜನಾ ಪ್ರಾಧಿಕಾರಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಕ್ರಿಯಾ ಯೋಜನೆಯನ್ನು ತಯಾರಿಸುವಾಗ ಸ್ಥಳೀಯ ಶಾಸಕರನ್ನು ಪರಿಗಣಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 3) ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಹಿಂದುಳಿದ ವರ್ಗಗಳ ಕಲಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ಬಯೋಮೆಟಿಕ್‌ ವ್ಯವಸ್ಥೆಯಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. 4) ಶ್ರೀ ಶಿವಾನಂದ ಪಾಟೀಲ ಅವರು - ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ ಹಾಯ್ದು ಹೋಗಿರುವ ಹಡಗಲಿ-ಯಂಭತ್ನಾಳ-ನೇಗಿನಾಳ-ಮುಳ್ಳಾಳ-ಸಾತಿಹಾಳ ಜಿಲ್ಲಾ ಮುಖ್ಯ ರಸ್ತೆಯಲ್ಲಿರುವ ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. 5) ಶ್ರೀ ಟಿ.ಡಿ. ರಾಜೇಗೌಡ ಅವರು - ರಾಜ್ಯದಲ್ಲಿ ಹೊಲಿಗೆ ವೃತ್ತಿಯಿಂದ ಜೀವನ ಸಾಗಿಸುತ್ತಿರುವ ಟೈಲರ್‌ಗಳಿಗೆ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಭವಿಷ್ಯ ನಿಧಿ ಹಾಗೂ 60 ವರ್ಷ ಮೇಲ್ಪಟ್ಟ ಟೈಲರ್‌ಗಳಿಗೆ ಮಾಸಿಕ ಪಿಂಚಣಿ ಜಾರಿ ಮಾಡುವ ಬಗ್ಗೆ ಮಾನ್ಯ ಕಾರ್ಮಿಕ ಸಚಿವರ ಗಮನ ಸೆಳೆಯುವುದು. 6) 7) 8) 9) 10) 3 ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ತಾಲ್ಲೂಕು ಬಿ.ಜಿ. ಪುರ ಹೋಬಳಿಯ ಪೂರಿಗಾಲಿ ಏತ ನೀರಾವರಿ ಕಾಮಗಾರಿಯನ್ನು ಪೂರ್ಣಗೊಳಿಸುವ ಕಾಲಮಿತಿಯ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ರಾಜ್ಯದಲ್ಲಿ ಖಾಸಗಿ ಅನುದಾನಿತ ಶಾಲೆಗಳಲ್ಲಿ ಖಾಲಿಯಿರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಕಮ ಕೈಗೊಳ್ಳುವ ಬಗ್ಗೆ ಹಾಗೂ ಖಾಸಗಿ ಶಾಲೆಗಳನ್ನು ಹೊಸದಾಗಿ ವೇತನಾನುದಾನಕ್ಕೆ ಒಳಪಡಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ ಅವರು - ಅಫಜಲಪುರ ಪಟ್ಟಣದಲ್ಲಿ ವಿದ್ಯಾರ್ಥಿಗಳ ಹೆಚ್ಚಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಇಂಜಿನಿಯರಿಂಗ್‌ ಕಾಲೇಜು ಮಂಜೂರು ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ತ್ರೀ ಎಂ. ಕೃಷ್ಣಪ್ಪ (ಬೆಂಗಳೂರು ದಕ್ಷಿಣ) ಅವರು - ಜಿಗಣಿ-ಬೊಮ್ಮಸಂದ ಲಿಂಕ್‌ ರಸ್ತೆ ಹಾಗೂ ಜಿಗಣಿ ಕೈಗಾರಿಕಾ ಪ್ರದೇಶದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ರಘುಪತಿ ಭಟ್‌ ಅವರು - ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಠ ಪಂಗಡ, ಆದಿವಾಸಿ ಬುಡಕಟ್ಟು ಸಮುದಾಯ, ಕೊರಗ ಜನಾಂಗದವರ ವೈದ್ಯಕೀಯ ವೆಚ್ಚವನ್ನು ಈ ಹಿಂದಿನಂತೆಯೇ ಮರುಪಾವತಿಸುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಎಂಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸ್ಯೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 15ನೇ ಸೆಪುಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು | ನಾಲ್ಕನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪಶ್ನೆಗಳು : ನಾಲ್ಕನೇ ಪಟ್ಟಿ 2. ಅರ್ಜಿಗಳನ್ನೊಪ್ಪಿಸುವುದು ಶ್ರೀ ಎಸ್‌. ಸುರೇಶ್‌ ಕುಮಾರ್‌ (ಮಾನ್ಯ ಸದಸ್ಯರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಗಳನ್ನು ಒಪ್ಪಿಸುವುದು: 1. ಸ್ಥಳೀಯ ಪ್ರದೇಶಾಭಿವೃದ್ಧಿಗಳಿಂದ ಅನುಮೋದನೆಗೊಂಡ ಬಡಾವಣೆಗಳಲ್ಲಿ ಕೆ.ಪ.ಟಿ.ಸಿ.ಎಲ್‌. ವತಿಯಿಂದ ಹೈ-ಟೆನ್ನನ್‌ ಲೈನ್‌ ಅಳವಡಿಸುತ್ತಿರುವ ಬಗ್ಗೆ. pi ಕರ್ನಾಟಕ ಗೃಹ ಮಂಡಳಿ ಬಂಡೇಮಠ ಬಡಾವಣೆಗೆ ಮೂಲಸೌಕರ್ಯ ಒದಗಿಸುವ ಬಗ್ಗೆ 3. ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು 1. ಶೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2 ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಗ್ರಾಮ ಸ್ಪರಾಜ್‌ ಮತ್ತು ಪಂಚಾಯತ್‌ ರಾಜ್‌ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. I]. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚೆಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎನ್‌. ನಾಗರಾಜ (ಎಂಟಿಬಿ) (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ) ವಎಧೇಯಕವನ್ನು ಪರ್ಯಾಯಟೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಡಾ. ನಾರಾಯಣಗೌಡ (ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ರೇಷ್ಠೆಹುಳುಬಿತ್ತನೆ, ರೇಷ್ಮೆಗೂಡು ಮತ್ತು ರೇಷ್ಠೆನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ವಿನಿಯಮನ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. .. 3/ ) 2) D 2) 3) 4) 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ನದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಯು.ಟಿ. ಅಬ್ದುಲ್‌ ಖಾದರ್‌, ಕೆ.ಆರ್‌. ರಮೇಶಕುಮಾರ, ಕೃಷ್ಣ ಬೈರೇಗೌಡ, ಡಾ. ಅಜಯ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ, ಹಾಗೂ ಇತರರು ಮತ್ತು ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ವೆಂಕಟರಾವ್‌ ನಾಡಗೌಡ, ಸಿ.ಎನ್‌. ಬಾಲಕೃಷ್ಣ, ಎಂ. ಅಶ್ಲಿನ್‌ ಕುಮಾರ್‌, ಕೆ.ಎಸ್‌. ಲಿಂಗೇಶ್‌ ಹಾಗೂ ಇತರರು - ರಾಜ್ಯದಲ್ಲಿ ಪ್ರವಾಹ ಮತ್ತು ಅತಿವೃಷ್ಟಿಯ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ (ಮೂರನೇ ದಿನ) ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೃಷ್ಣಬೈರೇಗೌಡ, ಎ.ಟಿ. ರಾಮಸ್ಸಾಮಿ ಮತ್ತು ಈಶ್ವರ್‌ ಭೀಮಣ್ಣ ಖಂಡ್ರೆ ಇವರುಗಳು - ಬೆಂಗಳೂರು ನಗರ ಜಿಲ್ಲೆಯ ಲಗ್ಗೆರೆ ಗ್ರಾಮದಲ್ಲಿ ನಗರ ಭೂ ಮಿತಿ (Urban Land Cling) ಕಾನೂನಿನ ಅಡಿ ಕಳೆದುಕೊಂಡ ಭೂಮಿಯ ವಿಸ್ಲೀರ್ಣದ ಬಗ್ಗೆ ಸುಳ್ಳು ಮಾಹಿತಿಗಳನ್ನು ನೀಡಿ, ಭಾರಿ ಪ್ರಮಾಣದ ಲಾಭವನ್ನು ಮಾಡಿಕೊಂಡಿರುವವರ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ 5. ಗಮನ ಸೆಳೆಯುವ ಸೂಚನೆಗಳು ಶ್ರೀ ಎಂ.ವೈ. ಪಾಟೀಲ ಅವರು - ಅಫಜಲಪುರ ಪಟ್ಟಣದಲ್ಲಿ ವಿದ್ಯಾರ್ಥಿಗಳ ಹೆಚ್ಚಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಇಂಜಿನಿಯರಿಂಗ್‌ ಕಾಲೇಜು ಮಂಜೂರು ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಪ್ಪ (ಬೆಂಗಳೂರು ದಕ್ಷಿಣ) ಅವರು - ಜಿಗಣಿ-ಬೊಮ್ಮಸಂದ್ರ ಲಿಂಕ್‌ ರಸ್ತೆ ಹಾಗೂ ಜಿಗಣಿ ಕೈಗಾರಿಕಾ ಪ್ರದೇಶದ ರಸ್ತೆಗಳನ್ನು ಅಭಿವೃದ್ದಿಪಡಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಜಿ.ಟಿ. ದೇವೇಗೌಡ ಅವರು - ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿರುವ ಗ್ರಾಮ ಠಾಣಾ ನಿವೇಶನವನ್ನು ಹಾಲು ಉತ್ಪಾದಕರ ಸಂಘಕ್ಕೆ ಮಂಜೂರು ಮಾಡಲು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ರಾಜ್ಯದಲ್ಲಿ ಆರ್‌.ಟಿ.ಐ. ಅರ್ಜಿದಾರರಿಂದ ಅಧಿಕಾರಿಗಳಿಗೆ ಹಾಗೂ ಗುತಿಗೆದಾರರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. .. 41 ೨) 6) 7) 8) 9) 10) 1) -14 :- ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಮನೆಗಳು ನೆಲಸಮವಾಗಿ, ಆಸಿ-ಪಾಸ್ತಿ ನಾಶವಾಗಿದ್ದು, ಸದರಿ ಫಲಾನುಭವಿಗಳ "ಹೆಸರುಗಳನ್ನು ರಾಜೀವಗಾಂಧಿ ನಿಗಮದ ತಂತ್ರಾಂಶದಲ್ಲಿ ಅಳವಡಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸಳಿಯುವುದು. ಶ್ರೀ ಸಿ.ಎಂ. ನಿಂಬಣ್ಣವರ್‌ ಅವರು - ಕಲಘಟಗಿ ತಾಲ್ಲೂಕಿನ ದುಮ್ಮವಾಡ ಗ್ರಾಮದಲ್ಲಿ ಹಬ್ಬಿರುವ ಬೂದನಗುಡ್ಡ ಪ್ರದೇಶದಲ್ಲಿ ಕಟ್ಟಡ ಕಲ್ಲು (ಜಲ್ಲಿ ಕಲ್ಲು) ತೆಗೆದು ಉಪಜೀವನ ನಡೆಸುತ್ತಿರುವ ಬಡ ಕುಟುಂಬಗಳ ಹಿತದೃಷ್ಟಿಯಿಂದ ಲೀಜ್‌ ಆಧಾರದ ಮೇಲೆ ಜಲ್ಲಿಕಲ್ಲು (ಕಟ್ಟಡದ ಕಲ್ಲು) ತೆಗೆಯಲು ಅನುಮತಿ ನೀಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ ಕೇಶವ ಶೆಟ್ಟಿ ಅವರು - ಕುಮಟಾ ತಾಲ್ಲೂಕಿನ ಗುಜರ್‌ಗಲ್ಲಿ ಎಂಬಲ್ಲಿ ಶಿಥಿಲಗೊಂಡಿರುವ ಡಾ.ಬಿ.ಆರ್‌. ಅಂಬೇಡ್ಕರ್‌ ವಸತಿ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ರಾಜ್ಯದಲ್ಲಿನ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತಿರುವ ಅರೆಕಾಲಿಕ ಉಪನ್ಯಾಸಕರ ವೇತನ ಪರಿಷ್ಠರಣೆ ಹಾಗೂ ಅರೆಕಾಲಿಕ ಉಪನ್ಯಾಸಕರನ್ನು ನೇಮಕಾತಿ ಮಾಡುವ ನಿಯಮದ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಜೆವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆಯಿಂದ ಮೂರು ಕೊಲೆಗಳು ನಡೆದಿದ್ದು, ಇವುಗಳ ಪೈಕಿ ಒಬ್ಬರ ಕುಟುಂಬದವರಿಗೆ ಮಾತ್ರ ಪರಿಹಾರವನ್ನು ನೀಡಿದ್ದು, ಉಳಿದ ಇಬ್ಬರ ಕುಟುಂಬದವರಿಗೆ ಪರಿಹಾರ ನೀಡುವ ಬಗ್ಗೆ ಹಾಗೂ ಒಂದು ಪ್ರಕರಣವನ್ನು ಮಾತ್ರ ಎನ್‌.ಐ.ಎ.ಗೆ ವಹಿಸಿದ್ದು, ಉಳಿದೆರಡು ಪ್ರಕರಣಗಳ ತನಿಖೆಗಳು ಇರುವ ಹಂತದ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ ಬಂಗಾರಪ್ಪ ಅವರು - ಸೊರಬ ಪೊಲೀಸ್‌ ಠಾಣೆಗೆ ಸೇರಿದ ಆಸ್ಲಿಯನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಹಕ್ಕುಪತ್ರ ಒದಗಿಸಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಆರ್‌. ಮಂಜುನಾಥ ಅವರು - ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಿಂಗಾಪುರ GLRNಗೆ ಕುಡಿಯುವ ನೀರು ಪೈಪ್‌ಲೈನ್‌ ಅಳವಡಿಸುವ ಕಾಮಗಾರಿಗಾಗಿ ಅಗೆಯಲಾಗಿದ್ದ ರಸ್ತೆಯನ್ನು ಶೀಘ್ರವಾಗಿ ದುರಸಿಗೊಳಿಸುವ "ಬಗ್ಗೆ "ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 16ನೇ ಸೆಪ್ಟೆಂಬರ್‌, 2022 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಐದನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಐದನೇ ಪಟ್ಟಿ 2. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎನ್‌. ನಾಗರಾಜ (ಎಂಟಿಬಿ) (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ನಾರಾಯಣಗೌಡ (ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ಷೀಡಾ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ರೇಷ್ಮೆಹುಳುಬಿತ್ತನೆ, ರೇಷ್ಠೆಗೂಡು ಮತ್ತು ರೇಷ್ಮನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ವಿನಿಯಮನ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 42 2) 3) 2) 3) 4) 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ನದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಯು.ಟಿ. ಅಬ್ದುಲ್‌ ಖಾದರ್‌, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣ ಬೈರೇಗೌಡ, ಡಾ. ಅಜಯ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ, ಹಾಗೂ ಇತರರು ಮತ್ತು ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ವೆಂಕಟರಾವ್‌ ನಾಡಗೌಡ, ಸಿ.ಎನ್‌. ಬಾಲಕೃಷ್ಣ ಎಂ. ಅಶ್ತಿನ್‌ ಕುಮಾರ್‌, ಕೆ.ಎಸ್‌. ಲಿಂಗೇಶ್‌ ಹಾಗೂ ಇತರರು - ರಾಜ್ಯದಲ್ಲಿ ಪವಾಹ ಮತ್ತು ಅತಿವೃಷ್ಟಿಯ ಸಮಸ್ಥೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೃಷ್ಣಬೈರೇಗೌಡ, ಎ.ಟಿ. ರಾಮಸ್ವಾಮಿ ಮತ್ತು ಈಶ್ವರ್‌ ಭೀಮಣ್ಣ ಖಂಡೆ ಇವರುಗಳು - ಬೆಂಗಳೂರು ನಗರ ಜಿಲ್ಲೆಯ ಲಗ್ಗೆರೆ ಗ್ರಾಮದಲ್ಲಿ ನಗರ ಭೂ ಮಿತಿ (Urban Land Ceiling) ಕಾನೂನಿನ ಅಡಿ ಕಳೆದುಕೊಂಡ ಭೂಮಿಯ ವಿಸ್ಲೀರ್ಣದ ಬಗ್ಗೆ ಸುಳ್ಳು ಮಾಹಿತಿಗಳನ್ನು ನೀಡಿ, ಭಾರಿ ಪ್ರಮಾಣದ ಲಾಭವನ್ನು ಮಾಡಿಕೊಂಡಿರುವವರ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಯು.ಟಿ. ಅಬ್ದುಲ್‌ ಖಾದರ್‌, ಡಾ. ಅಜಯ ಧರ್ಮಸಿಂಗ್‌. ಹೆಚ್‌.ಕೆ ಪಾಟೀಲ, ಕೆ.ಆರ್‌. ರಮೇಶ್‌ ಕುಮಾರ್‌, ಡಾ. ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಹಾಗೂ ಇತರರು - ಪೊಲೀಸ್‌ ನೇಮಕಾತಿಯಲ್ಲಿನ ಅಕ್ರಮಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ 4. ಗಮನ ಸೆಳೆಯುವ ಸೂಚನೆಗಳು ಶ್ರೀ ಎಂ.ವೈ. ಪಾಟೀಲ ಅವರು - ಅಫಜಲಪುರ ಪಟ್ಟಣದಲ್ಲಿ ವಿದ್ಯಾರ್ಥಿಗಳ ಹೆಚ್ಚಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಇಂಜಿನಿಯರಿಂಗ್‌ ಕಾಲೇಜು ಮಂಜೂರು ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಜೆವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಪ್ಪ (ಬೆಂಗಳೂರು ದಕ್ಷಿಣ) ಅವರು - ಜಿಗಣಿ-ಬೊಮ್ಮಸಂದ್ರ ಲಿಂಕ್‌ ರಸ್ತೆ ಹಾಗೂ ಜಿಗಣಿ ಕೈಗಾರಿಕಾ ಪ್ರದೇಶದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಜಿ.ಟಿ. ದೇವೇಗೌಡ ಅವರು - ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊತ್ತೇಗಾಲ ಗಾಮ ಪಂಚಾಯ್ತಿ ವ್ಯಾಪ್ತಿಯ ನಾಗನಹಳ್ಳಿ ಗಾಮದಲ್ಲಿರುವ ಗ್ರಾಮ ಠಾಣಾ ನಿವೇಶನವನ್ನು ಹಾಲು ಉತ್ಪಾದಕರ ಸಂಘಕ್ಕೆ ಮಂಜೂರು ಮಾಡಲು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ರಾಜ್ಯದಲ್ಲಿ ಆರ್‌.ಟಿ.ಐ. ಅರ್ಜಿದಾರರಿಂದ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ತ ೨) 6) 7) 8) 9) 10) 11) -3:- ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಮನೆಗಳು ನೆಲಸಮವಾಗಿ, ಆಸ್ತಿ-ಪಾಸ್ತಿ ನಾಶವಾಗಿದ್ದು, ಸದರಿ ಫಲಾನುಭವಿಗಳ ಹೆಸರುಗಳನ್ನು ರಾಜೀವಗಾಂಧಿ ನಿಗಮದ ತಂತ್ರಾಂಶದಲ್ಲಿ ಅಳವಡಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚೆವರ ಗಮನ ಸೆಳೆಯುವುದು. ಶ್ರೀ ಸಿ.ಎಂ. ನಿಂಬಣ್ಣಿವರ್‌ ಅವರು - ಕಲಘಟಗಿ ತಾಲ್ಲೂಕಿನ ದುಮ್ಮವಾಡ ಗ್ರಾಮದಲ್ಲಿ ಹಬ್ಬಿರುವ ಬೂದನಗುಡ್ಡ ಪ್ರದೇಶದಲ್ಲಿ ಕಟ್ಟಡ ಕಲ್ಲು (ಜಲ್ಲಿ ಕಲ್ಲು) ತೆಗೆದು ಉಪಜೀವನ ನಡೆಸುತ್ತಿರುವ ಬಡ ಕುಟುಂಬಗಳ ಹಿತದೃಷ್ಟಿಯಿಂದ ಲೀಜ್‌ ಆಧಾರದ ಮೇಲೆ ಜಲ್ಲಿಕಲ್ಲು (ಕಟ್ಟಡದ ಕಲ್ಲು) ತೆಗೆಯಲು ಅಮುಮತಿ ನೀಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ ಕೇಶವ ಶೆಟ್ಟಿ ಅವರು - ಕುಮಟಾ ತಾಲ್ಲೂಕಿನ ಗುಜರ್‌ಗಲ್ಲಿ ಎಂಬಲ್ಲಿ ಶಿಥಿಲಗೊಂಡಿರುವ ಡಾ.ಬಿ.ಆರ್‌. ಅಂಬೇಡ್ಕರ್‌ ವಸತಿ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ವಾಗಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಜೆವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ರಾಜ್ಯದಲ್ಲಿನ ಸರ್ಕಾರಿ ಪಾಲಿಟೆಕ್ಲಿಕ್‌ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರ ವೇತನ ಪರಿಷ್ಠರಣೆ ಹಾಗೂ ಅರೆಕಾಲಿಕ ಉಪನ್ಯಾಸಕರನ್ನು ನೇಮಕಾತಿ ಮಾಡುವ ನಿಯಮದ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆಯಿಂದ ಮೂರು ಕೊಲೆಗಳು ನಡೆದಿದ್ದು, ಇವುಗಳ ಪೈಕಿ ಒಬ್ಬರ ಕುಟುಂಬದವರಿಗೆ ಮಾತ್ರ ಪರಿಹಾರವನ್ನು ನೀಡಿದ್ದು, ಉಳಿದ ಇಬ್ಬರ ಕುಟುಂಬದವರಿಗೆ ಪರಿಹಾರ ನೀಡುವ ಬಗ್ಗೆ ಹಾಗೂ ಒಂದು ಪ್ರಕರಣವನ್ನು ಮಾತ್ರ ಎನ್‌.ಐ.ಎಗೆ ವಹಿಸಿದ್ದು, ಉಳಿದೆರಡು ಪ್ರಕರಣಗಳ ತನಿಖೆಗಳು ಇರುವ ಹಂತದ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ ಬಂಗಾರಪ್ಪ ಅವರು - ಸೊರಬ ಪೊಲೀಸ್‌ ಠಾಣೆಗೆ ಸೇರಿದ ಆಸ್ತಿಯನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಹಕ್ಕುಪತ್ರ ಒದಗಿಸಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಆರ್‌. ಮಂಜುನಾಥ ಅವರು - ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಿಂಗಾಪುರ GLRNಗೆ ಕುಡಿಯುವ ನೀರು ಪೈಪ್‌ ನೈನ್‌ ಅಳವಡಿಸುವ ಕಾಮಗಾರಿಗಾಗಿ ಅಗೆಯಲಾಗಿದ್ದ ರಸ್ಟೆಯನ್ನು ಶೀಘ್ರವಾಗಿ ದುರಸಿಗೊಳಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 19ನೇ ಸೆಪೆಂಬರ್‌, 2022 w (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಆರನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಆರನೇ ಪಟ್ಟ 2. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ನದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಯು.ಟಿ. ಅಬ್ದುಲ್‌ ಖಾದರ್‌, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣ ಬೈರೇಗೌಡ, ಡಾ. ಅಜಯ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ, ಹಾಗೂ ಇತರರು ಮತ್ತು ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ವೆಂಕಟರಾವ್‌ ನಾಡಗೌಡ, ಸಿ.ಎನ್‌. ಬಾಲಕೃಷ್ಣ ಎಂ. ಅಶ್ಲಿನ್‌ ಕುಮಾರ್‌, ಕೆ.ಎಸ್‌. ಲಿಂಗೇಶ್‌ ಹಾಗೂ ಇತರರು - ರಾಜ್ಯದಲ್ಲಿ ಪ್ರವಾಹ ಮತ್ತು ಅತಿವೃಷ್ಣಿಯ ಸಮಸ್ಥೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. 3. ಶಾಸನ ರಚನೆ 1.ನಿಧೇಯಕವನ್ನು ಮಂಡಿಸುವುದು ಡಾ. ಅಶ್ನಥ್‌ ನಾರಾಯಣ ಸಿ.ಎನ್‌. (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- [6 ಅಗಿ - [6 ರ್‌” ಅ) 2022ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 9) 1].ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು . ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಎನ್‌. ನಾಗರಾಜ (ಎಂಟಿಬಿ) (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ನಾರಾಯಣಗೌಡ (ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ರೇಷ್ಮೆಹುಳುಬಿತ್ತನೆ, ರೇಷ್ಠಗೂಡು ಮತ್ತು ರೇಷ್ಠ್ಮೆನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ವಿನಿಯಮನ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತ D 2) D 2) 3) 4) -13- I. ವಿಧೇಯಕವನ್ನು ಹಿಂಪಡೆಯುವುದು ಶ್ರೀ ಅರಬೈಲ್‌ ಹೆಬ್ಬಾರ ಶಿವರಾಮ (ಮಾನ್ಯ ಕಾರ್ಮಿಕ ಸಚಿವರು) ಅವರು:- ಅ) 2020ನೇ ಸಾಲಿನ ಕೈಗಾರಿಕಾ ವಿವಾದಗಳ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಹಿಂಪಡೆಯಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಹಿಂಪಡೆಯುವುದು. 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಕೃಷ್ಣಬೈರೇಗೌಡ, ಎ.ಟಿ. ರಾಮಸ್ಥಾಮಿ ಮತ್ತು ಈಶ್ವರ್‌ ಭೀಮಣ್ಣ ಖಂಡ್ರೆ ಅವರುಗಳು - ಬೆಂಗಳೂರು ನಗರ ಜಿಲ್ಲೆಯ ಲಗ್ಗೆರೆ ಗ್ರಾಮದಲ್ಲಿ ನಗರ ಭೂ ಮಿತಿ (Urban Land Cೀiling) ಕಾನೂನಿನ ಅಡಿ ಕಳೆದುಕೊಂಡ ಭೂಮಿಯ ವಿಸ್ಲೀರ್ಣದ ಬಗ್ಗೆ ಸುಳ್ಳು ಮಾಹಿತಿಗಳನ್ನು ನೀಡಿ, ಭಾರಿ ಪ್ರಮಾಣದ ಲಾಭವನ್ನು ಮಾಡಿಕೊಂಡಿರುವವರ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಯು.ಟಿ. ಅಬ್ದುಲ್‌ ಖಾದರ್‌, ಡಾ. ಅಜಯ ಧರ್ಮಸಿಂಗ್‌, ಹೆಚ್‌.ಕೆ. ಪಾಟೀಲ, ಕೆ.ಆರ್‌. ರಮೇಶ್‌ ಕುಮಾರ್‌, ಡಾ. ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಹಾಗೂ ಇತರರು - ಪೊಲೀಸ್‌ ನೇಮಕಾತಿಯಲ್ಲಿನ ಅಕ್ರಮಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ 5, ಗಮನ ಸೆಳೆಯುವ ಸೂಚನೆಗಳು ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಯು.ಟಿ. ಅಬ್ದುಲ್‌ ಖಾದರ್‌, ಡಾ. ಅಜಯ ಧರ್ಮಸಿಂಗ್‌, ರಿಜ್ಜಾನ್‌ ಅರ್ಷದ್‌ ಮತ್ತು ರಾಮಲಿಂಗಾರೆಡ್ಡಿ ಅವರುಗಳು - ಬೆಂಗಳೂರು ಗಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಫಲವತ್ತಾದ ಭೂಮಿಯನ್ನು ಕೆ.ಐ.ಎ.ಡಿ.ಬಿ.ಯು ಭೂಸ್ಪಾಧೀನ ಪ್ರಕ್ರಿಯೆ ನಡೆಸಿದ್ದು, ಇದರಿಂದ ರೈತರಿಗೆ ತೊಂದರೆಯಾಗುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಜೆ. ಬೋಪಯ್ಯ ಮತ್ತು ಶ್ರೀ ಎಂ.ಪಿ. ಅಪ್ಪಚ್ಚು ರಂಜನ್‌ ಅವರುಗಳು - ಕೊಡಗು ಜಿಲ್ಲೆಯಲ್ಲಿ ಮಾಜಿ ಸೈನಿಕರಿಗೆ ಕೃಷಿ ಜಮೀನನ್ನು ಮಂಜೂರಾತಿ ಮಾಡಲು ತಕ್ಷಣ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಮತ್ತು ಶ್ರೀ ಅಮರೇಗೌಡ ಲಿಂಗನಗೌಡ ಪಾಟೀಲ್‌ ಬಯ್ಯಾಪುರ ಅವರುಗಳು - ಕಳೆದ ಸಾಲಿನಲ್ಲಿ ಖರ್ಚಾಗದೇ ಉಳಿದಿರುವ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನವನ್ನು ಅದೇ ಕ್ಷೇತ್ರದ ಶಾಸಕರಿಗೆ ಮಂಜೂರು ಮಾಡುವ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಕೇರಳ, ತೆಲಂಗಾಣ, ತಮಿಳುನಾಡು ರಾಜ್ಯಗಳಲ್ಲಿ ಇರುವಂತೆ ಹೊಲೀಸ್‌ ಉದ್ಯೋಗಕ್ಕೆ ಸೇರುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು ರಾಜ್ಯದಲ್ಲಿಯೂ ಸಹ ಗರಿಷ್ಠ 31 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. 2) ೨) 6) 7) 8) 9) 10) I) -14:- ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕು ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಕೇವಲ ನಿಯೋಜನೆ, ಅನ್ಯ ಕರ್ತವ್ಯ ಹಾಗೂ ಹೊರಗುತ್ತಿಗೆ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವುದರಿಂದ ರೈತರಿಗೆ ಕೃಷಿ ಇಲಾಖೆಯ ಮಾಹಿತಿ ಸೌಲಭ್ಯಗಳನ್ನು ತಲುಪಿಸಲು ಕಷ್ಟಕರವಾಗುತ್ತಿರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ ಕೇಶವ ಶೆಟ್ಟಿ ಅವರು - ಕುಮಟಾ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಮಂಜುಗುಣಿ ಗಾಮದಿಂದ ಗಂಗಾವಳಿ ಗ್ರಾಮಕ್ಕೆ ಅಘನಾಶಿನಿ ನದಿಗೆ ಅಡ್ಡಲಾಗಿ ಹೊನ್ನಾವರ-ಕೊತಿಗಾಳ ಹಾಗೂ ಕೊಡಕಣಿ-ಐಗಳಕುರವೆ ಹತ್ತಿರ ಕೆ.ಅರ್‌.ಡಿ.ಸಿ.ಎಲ್‌ ವತಿಯಿಂದ ನಿರ್ಮಿಸುತ್ತಿರುವ ಸೇತುವೆ ನಿರ್ಮಾಣ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣ ಸ್ಪಾಮಿ ಕೆ.ಎಂ. ಅವರು - ರಾಜ್ಯದಲ್ಲಿ ವಾಸದ ಬಡಾವಣೆ/ವಾಣಿಜ್ಯ ಬಡಾವಣೆ/ಕೈಗಾರಿಕಾ ವಲಯ/ವಸತಿ ಸಮುಚ್ಛಯ ಹಾಗೂ ಗಾಲ್ಫ್‌ ರೆಸಾರ್ಟ್‌ಗಳ ಮಧ್ಯಭಾಗದಲ್ಲಿ ಸಿಲುಕಿರುವ ಸರ್ಕಾರಿ “ಬಿ” ಖರಾಬು ಜಮೀನುಗಳನ್ನು ಮಾರುಕಟ್ಟೆ ಬೆಲೆಗೆ ನಿಗದಿ ಮಾಡಿ, ಆಯಾ ಮಾಲೀಕರಿಗೆ ಕ್ರಯಕ್ಕೆ ಕೊಡಲು/ಸಕ್ರಮಗೊಳಿಸುವ ಬಗ್ಗೆ ಹಾಗೂ ಬಂಗಾರಪೇಟೆ ತಾಲ್ಲೂಕಿನಲ್ಲಿ ಕಾನ್ನಿಡೆಂಟ್‌ ಪ್ರಾಜೆಕ್ಟ್‌ (ಜಿಯಾನ್‌ ಹಿಲ್ಸ್‌) ಗಾಲ್ಫ್‌ ಪ್ರಾಜೆಕ್ಸನ ಮಧ್ಯಭಾಗದಲ್ಲಿರುವ "ಬಿ* ಖರಾಬು ಜಮೀನುಗಳನ್ನು ಸಕ್ರಮಗೊಳಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವಿ. ವೀರಭದ್ರಯ್ಯ ಅವರು - ಮಧುಗಿರಿ ವಿಧಾನಸಭಾ ಕ್ಷೇತದ ವ್ಯಾಪ್ತಿಯಲ್ಲಿ ಬರುವ ದೊಡ್ಡೇರಿ ಹಾಗೂ ಕಸಬಾ ಹೋಬಳಿಯ ಹಲವು ಗ್ರಾಮಗಳಲ್ಲಿ ಕೈಗಾರಿಕಾ ಉದ್ದೇಶಕ್ಷಾಗಿ ಕೆ.ಐ.ಎ.ಡಿ.ಬಿ. ವತಿಯಿಂದ ಭೂಸ್ಪಾಧೀನಪಡಿಸಿಕೊಂಡಿರುವ ರೈತರ ಪ್ರತಿ ಎಕರೆ ಜಮೀನಿಗೆ ನಿಗದಿಪಡಿಸಿರುವ ಪರಿಹಾರ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿಯಲ್ಲಿರುವ ಸುವರ್ಣ ಸೌಧದ ಮುಂಭಾಗದ ಪ್ರದೇಶದಲ್ಲಿ ಶ್ರೀ ಸಂಗೊಳ್ಳಿ ರಾಯಣ್ಣ ಅವರ ಪುತ್ನಳಿಯನ್ನು ಸ್ಥಾಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಡಾ. ಹೆಚ್‌.ಡಿ. ರಂಗನಾಥ್‌ ಅವರು - ಸರ್ಕಾರಿ ವಸತಿಯುತ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯ ವಿಶೇಷ ಶಿಕ್ಷಕರ ಜೇಷೃತೆ ನಿಗದಿಗೊಳಿಸಿ, ಪಿಂಚಣಿ ನೀಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ 0 ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌. ಹಾಲಪ್ಪ ಹರತಾಳು ಅವರು - ಮಲೆನಾಡಿನ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದಾಗಿ ಅಡಿಕೆ ತೋಟಗಳಲ್ಲಿ ಎಲೆಚುಕ್ಕಿರೋಗ ಮತ್ತು ಕೊಳೆರೋಗ ವ್ಯಾಪಕವಾಗಿ ಹರಡುತ್ತಿರುವುದರಿಂದ ಸಸ್ಯ ಸಂರಕ್ಷಣಾ ನಿಧಿ ಯೋಜನೆಯಡಿಯಲ್ಲಿ ಔಷಧಿ ಮತ್ತು ಎನ್‌.ಡಿ.ಆರ್‌.ಎಫ್‌ ಮತ್ತು ಎಸ್‌.ಡಿ.ಆರ್‌.ಎಫ್‌ ಅಡಿಯಲ್ಲಿ ಸಂಶೋಧನೆ ಮಾಡುವ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪ ಪಟ್ಟಿ ಮಂಗಳವಾರ, ದಿನಾಂಕ 20ನೇ ಸೆಪ್ಪೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಏಳನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು - ಏಳನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- 1) ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ವರದಿ ಮಾರ್ಚ್‌” 2020ಕ್ಕೆ ಕೊನೆಗೊಂಡ ವರ್ಷಕ್ಕೆ ಇಲಾಖೆಗಳು ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಮೇಲಿನ ಅನುಪಾಲನಾ ಲೆಕ್ಕಪ ರಿಶೋದನೆ (2022ನೇ ವರ್ಷದ ವರದಿ ಸಂಖ್ಯೆ:3) ವರದಿಯನ್ನು ಸಬೆಯ ಮುಂದಿಡುವುದು. 2) ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ವರದಿ ಮಾರ್ಚ್‌ 2021ಕ್ಕೆ ಕೊನೆಗೊಂಡ ವರ್ಷಣ್ಥೆ ಸಮಗ್ರ ಹಣಕಾಸು ಮ ವ್ಯವಸ್ಥೆ ಖಜಾನೆ-॥, NE ಪರಿಶೋಧನೆಯನ್ನು ಸಭೆಯ ಮುಂದಿಡುವುದು. 3) ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ವರದಿ ಮಾರ್ಜ್‌ 2021ಕ್ಕೆ ಕೊನೆಗೊಂಡ ವರ್ಷಕ್ಕೆ ಕರ್ನಾಟಕದಲ್ಲಿ ನಗರ ಪ್ರದೇಶದ ಬಡವರಿಗೆ ವಸತಿ ಯೋಜನೆಗಳ ಅನುಷ್ಠಾನದ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆ (2022ನೇ ವರ್ಷದ ವರದಿ ಸಂಖ್ಯೆ4) ವರದಿಯನ್ನು ಸಭೆಯ ಮುಂದಿಡುವುದು. 4) ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ (ಕರ್ತವ್ಯಗಳು, ಅಧಿಕಾರಗಳು ಮತ್ತು ಸೇವಾ ಷರತ್ತುಗಳ) ಅಧಿನಿಯಮ, 1971ರ ಪರಿಚ್ಛೇದ 19ಎರ ಮೇರೆಗೆ, ದೀನದಯಾಳ್‌ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ (ಡಿಡಿಯುಜಿಜೆವೈ)/ ಪ್ರಧಾನ ಮಂತ್ರಿ ಸಹಜ್‌ ಬಿಜಲಿ ಹರ್‌ ಘರ್‌ ಯೋಜನೆಯ (ಸೌಭಾಗ್ಯ) ಅನುಷ್ಠಾನದ ಮೇಲಿನ ಸಾಧನಾ ಲೆಕ್ಕಪರಿಶೋಧನೆ (2022ನೇ ವರ್ಷದ ವರದಿ ಸಂಖ್ಯೆ) ವರದಿಯನ್ನು ಸಭೆಯ ಮುಂದಿಡುವುದು. 2 2) -12- 3. ವರದಿಗಳನ್ನೊಪಿಸುವುದು ಶ್ರೀ ಬಸನಗೌಡ ರಾಮನಗೌಡ ಪಾಟೀಲ (ಯತ್ನಾಳ) (ಅಧ್ಯಕ್ಷರು, ಹಕ್ಕುಬಾಧ್ಯತೆಗಳ ಸಮಿತಿ) ಅವರು ಕರ್ನಾಟಕ ವಿಧಾನಸಭೆಯ ಹಕ್ಕುಬಾಧ್ಯತೆಗಳ ಸಮಿತಿಯ 2021-22ನೇ ಸಾಲಿನ ಮೊದಲನೇ ವರದಿಯನ್ನೊಪ್ಪಿಸುವುದು. ಶ್ರೀ ಜಿ ಸೋಮಶೇಖರ ರೆಡ್ಡಿ (ಅಧ್ಯಕ್ಷರು. ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿಯ ಮೂವತ್ತಾರನೇ ವರದಿಯನ್ನೊಪ್ಪಿಸುವುದು. 4. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ತ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪಂರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ಎಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಗ್ರಾಮ ಸ್ಪರಾಜ್‌ ಮತ್ತು ಪಂಚಾಯತ್‌ ರಾಜ್‌ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 8) I 2) 3) -3- ಶ್ರೀ ಎನ್‌. ನಾಗರಾಜ (ಎಂಟಿಬಿ) (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಮುನಿಸಿಪಾಲಿಟಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ನಾರಾಯಣಗೌಡ (ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ರೇಷ್ಮೆಹುಳುಬಿತ್ತನೆ, ರೇಷ್ಮೆಗೂಡು ಮತ್ತು ರೇಷ್ಠೆನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ವಿನಿಯಮನ) (ತಿದ್ದುಪಡಿ) ವಧೇಯಕವನ್ನು ಪರ್ಯಾಲೋಚೆಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಕೃಷ್ಣಬೈರೇಗೌಡ, ಎ.ಟಿ. ರಾಮಸ್ಥಾಮಿ ಮತ್ತು ಈಶ್ನರ್‌ ಭೀಮಣ್ಣ ಖಂಡ್ರೆ ಇವರುಗಳು - ಬೆಂಗಳೂರು ನಗರ ಜಿಲ್ಲೆಯ ಲಗ್ಗೆರೆ ಗ್ರಾಮದಲ್ಲಿ ನಗರ ಭೂ ಮಿತಿ (Urban Land Ceiling) ಕಾನೂನಿನ ಅಡಿ ಕಳೆದುಕೊಂಡ ಭೂಮಿಯ ವಿಸ್ಲೀರ್ಣದ ಬಗ್ಗೆ ಸುಳ್ಳು ಮಾಹಿತಿಗಳನ್ನು ನೀಡಿ, ಭಾರಿ ಪ್ರಮಾಣದ ಲಾಭವನ್ನು ಮಾಡಿಕೊಂಡಿರುವವರ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಯು.ಟಿ. ಅಬ್ದುಲ್‌ ಖಾದರ್‌, ಡಾ. ಅಜಯ ಧರ್ಮಸಿಂಗ್‌, ಹೆಚ್‌ಕೆ. ಪಾಟೀಲ, ಕೆಆರ್‌. ರಮೇಶ್‌ ಕುಮಾರ್‌, ಡಾ. ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಹಾಗೂ ಇತರರು - ಪೊಲೀಸ್‌ ನೇಮಕಾತಿಯಲ್ಲಿನ ಅಕ್ರಮಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ವೆಂಕಟರಾವ್‌ ನಾಡಗೌಡ, ಡಿಸ. ತಮ್ಮಣ್ಣ, ಎಂ. ಅಶ್ಲಿನ್‌ ಕುಮಾರ್‌, ಎಲ್‌.ಎನ್‌. ನಿಸರ್ಗನಾರಾಯಣಸ್ಥಾಮಿ, ಕೆ. ಮಹದೇವ ಹಾಗೂ ಇತರರು - ಬಿ.ಎಂ.ಎಸ್‌. ಶಿಕ್ಷಣ ಸಂಸ್ಥೆಯ ಟಸ್ಟಿಗಳ ನೇಮಕ ಹಾಗೂ ಸಂಸ್ಥೆಯ ಅಧೀನದಲ್ಲಿರುವ ಕಾಲೇಜುಗಳ ವಿವಿಧ ಹುದ್ದೆಗಳ ನೇಮಕಾತಿ, ಪ್ರವೇಶ ಪ್ರಕ್ತಿಯೆ, ಶಿಕ್ಷಣ ಶುಲ್ಕ ವಸೂಲಾತಿ ಹಾಗೂ ಜಮೀನಿನಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ 4/1 4) ೨) 2) 3) 4) ವ ಶ್ರೀಯುತರುಗಳಾದ ಪಿ.ಟಿ. ಪರಮೇಶ್ವರ ನಾಯಕ್‌, ಪ್ರಿಯಾಂಕ ಖರ್ಗೆ ಹಾಗೂ ಎಸ್‌.ಎನ್‌. ನಾರಾಯಣಸ್ಥಾಮಿ ಕೆ.ಎಂ. ಇವರುಗಳು - ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭವೃದ್ಧಿಗ ಬಜೆಟ್‌ನಲ್ಲಿ ಮೀಸಲಿಟ್ಟಿರುವ ಅನುದಾನವನ್ನು ವಿಶೇಷ ಅನುದಾನ ನೆಪದಲ್ಲಿ ಪ್ರಭಾವಿ ಸಂಸ್ಥೆ ಸ್ಥೆಗಳಿಗೆ ಹಂಚಿಕೆ ಮಾಡಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ "ಚರ್ಚೆ ಶ್ರೀಯುತರುಗಳಾದ ಜೆ.ಎನ್‌. ಗಣೇಶ, ಪ್ರಿಯಾಂಕ ಖರ್ಗೆ, ಕೆ. ರಾಘವೇಂದ್ರ ಬಸವರಾಜ ಹಿಟ್ನಾಳ್‌, ಎಲ್‌.ಎನ್‌.ನಿಸರ್ಗನಾರಾಯಣಸ್ವಾಮಿ, ರಿಜ್ಞಾನ್‌ ಅರ್ಷದ್‌, ಅನಿಲ್‌ ಚಿಕ್ಕಮಾದು ಹಾಗೂ ಇತರರು - ಪರಿಶಿಷ್ಟ ಪಂಗಡ ಜಾತಿಗೆ 7.5 ಮೀಸಲಾತಿ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ 6. ಗಮನ ಸೆಳೆಯುವ ಸೂಚನೆಗಳು ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಯು.ಟಿ. ಅಬ್ದುಲ್‌ ಖಾದರ್‌, ಡಾ. ಅಜಯ ಧರ್ಮಸಿಂಗ್‌, ರಿಜ್ಞಾನ್‌ ಅರ್ಷದ್‌ ಮತ್ತು ರಾಮಲಿಂಗಾರೆಡ್ಡಿ ಅವರುಗಳು - ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಫಲವತ್ತಾದ ಭೂಮಿಯನ್ನು ಕೆ.ಐ.ಎ.ಡಿ.ಬಿ. ಯು ಭೂಸ್ಪಾಧೀನ ಪ್ರಕ್ರಿಯೆ ನಡೆಸಿದ್ದು, ಇದರಿಂದ ರೈತರಿಗೆ ತೊಂದರೆಯಾಗುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಬೆಳಗಾವಿ ಜಿಲ್ಲೆ ಚನ್ನಮ್ಮನ ಕಿತ್ತೂರು ತಾಲ್ಲೂಕು ಕುಲವಳ್ಳಿ ಗ್ರಾಮ ಪಂಚಾಯಿತಿ ಮತ್ತು ಇತರೆ ಒಂಭತ್ತು ಗಾಮಗಳ ವ್ಯಾಪ್ತಿಯಲ್ಲಿ ಬರುವ ಇನಾಂ ಭೂಮಿಯಲ್ಲಿ 80, 90 ವಷ ೯ಗಳಿ೦ದ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕು ಪತ್ರ ವಿತರಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ರಘುಪತಿ ಭಟ್‌ ಅವರು - ಬಿಲ್ಲವ ಸಮುದಾಯದವರಿಗೆ ಶೂನ್ಯ ಬಡ್ಡಿದರದಲ್ಲಿ ಗುಂಪು ಸಾಲ ನೀಡುವ ಬಗ್ಗೆ ಹಾಗೂ ಈ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಬ್ರಹ್ಮಶ್ರೀ ನಾರಾಯಣ ಗುರು ನಿಗಮ ಸ್ಥಾಪಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಮಾಣ ಸಚಿವರ ಗಮನ ಸೆಳೆಯುವುದು. ಶ್ರೀ ಪಿ. ರಾಜೀವ್‌ ಅವರು - ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ತಾಲ್ಲೂಕು ಬಂಗ್ಲಾದೊಡ್ಡಿ ಅರಣ್ಯ ಗಡಿಭಾಗ ವ್ಯಾಪ್ತಿಯ ಇಂಡ್ಲವಾಡಿಪುರ ಗ್ರಾಮದ ಜಮೀನುಗಳ ಮಾಲೀಕರನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ ಸಿಬ್ಬಂದಿಯವರು ಕಿರುಕುಳ ನೀಡುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ೩ ..5/ 5) 6) 7) 8) 9) 10) 5 ಶ್ರೀ ಎ. ಮಂಜುನಾಥ್‌ ಅವರು - ರಾಜ್ಯದಲ್ಲಿ ಎಲ್ಲಾ ಹಾಲು ಒಕ್ಕೂಟಗಳಿಂದ ಮಾರಾಟವಾಗುವ ಹಾಲಿನ ದರ ಮತ್ತು ಪಶು ಆಹಾರದ ದರವು ಕಾಲ ಕಾಲಕ್ಕೆ ಏರಿಕೆಯಾಗುತ್ತಿದ್ದರೂ ಸಹ ರೈತರಿಗೆ ನೀಡುವ ಹಾಲಿನ ದರದಲ್ಲಿ ಏರಿಕೆಯಾಗದೆ ಇರುವುದರಿಂದ ರೈತರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ನಾಮಿ ಅವರು - ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಖಾಸಗಿ ಜಮೀನು ಮತ್ತು ವಸತಿ ಹೊಂದಿರುವ ಫಲಾನುಭವಿಗಳಿಗೆ ಅರಣ್ಯ ಇಲಾಖೆಯವರು ನೋಟಿಸ್‌ ನೀಡಿ, ಮೊಕದ್ದಮೆ ಹೂಡಿ, ಕಿರುಕುಳ ನೀಡುತ್ತಿರುವ ಬಗ್ಗೆ ಹಾಗೂ ಅವರ ಹಕ್ಕು ಉಲ್ಲಂಘನೆ ಆಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ತ್ರೀ ಜೆ.ಎನ್‌. ಗಣೇಶ ಅವರು - ಬಳ್ಳಾರಿ ಜಿಲ್ಲೆಯ ಕಂಫ್ಲಿ ಮತ್ತು ಕುರುಗೋಡು ಹೊಸ ತಾಲ್ಲೂಕುಗಳಿಗೆ ಬರುವಂತಹ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನವು ತಾಲ್ಲೂಕುವಾರು/ವಿಧಾನಸಭಾ ಕ್ಷೇತ್ರಕ್ಕೆ ಅನುಗುಣವಾಗಿ ಬಿಡುಗಡೆಯಾಗದೇ ಇರುವುದರಿಂದ ಅನುದಾನ ಹಂಚಿಕೆಯಲ್ಲಿ ಆಗುತ್ತಿರುವ ತಾರತಮ್ಯದ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. ಶ್ರೀ ಬಳ್ಳಾರಿ ವಿರೂಪಾಕ್ಷಪ್ಪ ರುದ್ರಪ್ಪ ಅವರು - ಹಾವೇರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಲಿಂಪಿ ಸ್ಕಿನ್‌ ಡಿಸೀಸ್‌ ಕಂಡುಬಂದಿರುವ ಹಿನ್ನೆಲೆಯಲ್ಲಿ ತ್ವರಿತವಾಗಿ ಪಶು ವೈದ್ಯರನ್ನು ನೇಮಿಸುವ ಬಗ್ಗೆ ಮಾನ್ಯ ಪಶುಸಂಗೋಪನೆ ಸಚಿವರ ಗಮನ ಸೆಳೆಯುವುದು. ಡಾ. ಕೆ. ಶ್ರೀನಿವಾಸಮೂರ್ತಿ ಅವರು - ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕು ಕಸಬಾ ಹೋಬಳಿ ಕೆಂಚನಹಳ್ಳಿ ಗ್ರಾಮದ ಜಮೀನನ್ನು ಮುಟ್ಟುಗೋಲು ಹಾಕಿರುವ ಪ್ರಕರಣಕ್ಕೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ಇರುವುದಾಗಿ ತಪ್ತು ಮಾಹಿತಿ ನೀಡಿರುವವರ ಬಗ್ಗೆ ಹಾಗೂ ಸದರಿ ಜಮೀನಿನ ಮುಟ್ಟುಗೋಲು ರದ್ದುಪಡಿಸಿ ಜಮೀನಿನ ಮಾಲೀಕರ ಹೆಸರನ್ನು ನಮೂದಿಸಿ ಕೊಡದ/ಯಾವುದೇ ಹಿಂಬರಹ ಮಾಹಿತಿ ನೀಡದೆ ಇರುವ ದೊಡ್ಡಬಳ್ಳಾಪುರದ ಉಪವಿಭಾಗಾಧಿಕಾರಿಗಳ ಬಗ್ಗೆ ಕ್ರಮ ಕೈಗೊಂಡು ಜಮೀನಿನ ಮಾಲೀಕರ ಹೆಸರಿಗೆ ಪಹಣಿ ನಮೂದಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. (Ww ವೀಂದ್ರ ಶ್ರೀಕಂಠಯ್ಯ ಅವರು - ಅರಣ್ಯ ಇಲಾಖೆಯ ಪುನರ್‌ ರಚಿತ ತಜ್ಞಠ ಸಮಿತಿಯಿಂದ ್ಲಿಸಲಟ್ಟಿರುವ ಡೀಮ್ಸ್‌ ಫಾರೆಸ್ಟ್‌ ಪಟ್ಟಿಯಲ್ಲಿ ಪರಿಭಾವಿತ ಅರ್ಯ ಎಂದು ಘೋಷಿಸಲಾಗಿರುವ ಟಿಯಿಂದ ಕೈಬಿಟ್ಟಿರುವ ಜಾಗಗಳನ್ನು ಸಾರ್ವಜನಿಕ ಉದ್ದೇಶಗಳಿಗಾಗಿ ಬಳಸಿಕೊಳ್ಳುವ ಬಗ್ಗೆ w ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 60ರ ಲ್ಲಿಸ 2b sk .. 6/ 7. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಎಸ್‌. ರಾಮಪ್ಪ ಅವರು - ಶಾಲಾ ಕಟ್ಟಡಗಳ ದುರಸ್ತಿ ಬಗ್ಗೆ ದಿನಾಂಕ: 14.09.2021ರಂದು ನಾಲ್ಕನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 58(500)ಕ್ಕ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 2ನೇ ಸೆಪ್ಪೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು : ಎಂಟನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಎಂಟನೇ ಪಟ್ಟ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಕಾರ್ಯದರ್ಶಿಯವರು:- ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2022ನೇ ಸಾಲಿನ ಕರ್ನಾಟಕ ಧಾರ್ಮಿಕ ಸ್ವಾತಂತ್ಯ ಹಕ್ಕು ಸಂರಕ್ಷಣಾ ವಿಧೇಯಕ (2021ರ ವಿಧಾನಸಭೆಯ ವಿಧೇಯಕ ಸಂಖ್ಯೆ-50) ಅನ್ನು ಸಭೆಯ ಮುಂದಿಡುವುದು. 3. ವರದಿಯನ್ನೊಪ್ಲಿಸುವುದು ಊ ತ್ರೀ ಎಂ.ಪಿ. ಕುಮಾರಸ್ವಾಮಿ (ಅಧ್ಯಕ್ಷರು, ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಐದನೇ ವರದಿಯನ್ನೊಪಿಸುವುದು. 4. ವಿತ್ತೀಯ ಕಾರ್ಯಕಲಾಪ ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- 2022-23ನೇ ಸಾಲಿನ ಪೂರಕ ಅಂದಾಜುಗಳ ಮೊದಲನೇ ಕಂತಿನ ಬೇಡಿಕೆಗಳನ್ನು ಮಂಡಿಸುವುದು. . 2/ 2 5. ಶಾಸನ ರಚನೆ I. ವಿಧೇಯಕವನ್ನು ಮಂಡಿಸುವುದು ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) ಆ) ಶ್ರೀ ಅ) ಆ) 2022ನೇ ಸಾಲಿನ ಕರ್ನಾಟಕ ಸ್ಥಾಂಪು (ಮೂರನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಹಾಗೂ ವಿಧೇಯಕವನ್ನು ಮಂಡಿಸುವುದು. I. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- 2022ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಅ) ಡಾ. ಅಶ್ನಥ್‌ ನಾರಾಯಣ ಸಿ.ಎನ್‌. (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಚೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಆ) 2022ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 1. ವಿಧೇಯಕವನ್ನು ಪುನರ್‌ ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2022ನೇ ಸಾಲಿನ ಕರ್ನಾಟಕ ಧಾರ್ಮಿಕ ಸ್ಥಾತಂತ್ಯ ಹಕ್ಕು ಸಂರಕ್ಷಣಾ ವಿಧೇಯಕ (2021ರ ವಿಧಾನಸಭೆಯ ವಿಧೇಯಕ ಸಂಖ್ಯೆ-50) ಅನ್ನು ಪುನರ್‌ ಪರ್ಯಾಲೋಚೆಸಬೇಕೆಂದು ಸೂಚಿಸುವುದು; ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3) D 2) 3) 4) 5) -3- . ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ We ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಕೃಷ್ಣಬೈರೇಗೌಡ, ಎ.ಟಿ. ರಾಮಸ್ಥಾಮಿ ಮತ್ತು ಈಶ್ನರ್‌ ಭೀಮಣ್ಣ ಖಂಡೆ ಇವರುಗಳು - ಬೆಂಗಳೂರು ನಗರ ಜಿಲ್ಲೆಯ ಲಗ್ಗೆರೆ ಗ್ರಾಮದಲ್ಲಿ ನಗರ ಭೂ ಮಿತಿ (Urban Land Ceiling) ಕಾನೂನಿನ ಅಡಿ ಕಳೆದುಕೊಂಡ ಭೂಮಿಯ ವಿಸ್ಲೀರ್ಣದ ಬಗ್ಗೆ ಸುಳ್ಳು ಮಾಹಿತಿಗಳನ್ನು ನೀಡಿ, ಭಾರಿ ಪ್ರಮಾಣದ ಲಾಭವನ್ನು ಮಾಡಿಕೊಂಡಿರುವವರ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ಲಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಥಾಮಿ, ವೆಂಕಟರಾವ್‌ ನಾಡಗೌಡ, ಡಿಸಿ. ತಮ್ಮಣ್ಣ, ಎಂ. ಅಶ್ಚಿನ್‌ ಕುಮಾರ್‌, ಎಲ್‌.ಎನ್‌. ನಿಸರ್ಗನಾರಾಯಣಸ್ವಾಮಿ, ಕೆ. ಮಹದೇವ ಹಾಗೂ ಇತರರು - ಬಿ.ಎಂ.ಎಸ್‌. ಶಿಕ್ಷಣ ಸಂಸ್ಥೆಯ ಟಸ್ಟಿಗಳ ನೇಮಕ ಹಾಗೂ ಸಂಸ್ಥೆಯ ಅಧೀನದಲ್ಲಿರುವ ಕಾಲೇಜುಗಳ ವಿವಿಧ ಹುದ್ದೆಗಳ ನೇಮಕಾತಿ, ಪ್ರವೇಶ ಪಕ್ರಿಯೆ, ಶಿಕ್ಷಣ ಶುಲ್ವ ವಸೂಲಾತಿ ಹಾಗೂ ಜಮೀನಿನಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಪಿ.ಟಿ. ಪರಮೇಶ್ನರ ನಾಯಕ್‌, ಪ್ರಿಯಾಂಕ ಖರ್ಗೆ ಹಾಗೂ ಎಸ್‌.ಎನ್‌. ನಾರಾಯಣಸ್ವಾಮಿ ಕೆ.ಎಂ. ಇವರುಗಳು - ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಮೀಸಲಿಟ್ಟಿರುವ ಅನುದಾನವನ್ನು ವಿಶೇಷ ಅನುದಾನ ನೆಪದಲ್ಲಿ ಪಭಾವಿ ಸಂಸ್ಥೆಗಳಿಗೆ ಹಂಚಿಕೆ ಮಾಡಿರುವ ಬಗ್ಗೆ ಪ್ರಸ್ತಾಪಿ ಪಿಸಲು ನೀಡಿರುವ ಸೂಚನೆಯ ಮೇಲೆ "ಚರ್ಚೆ ಶ್ರೀಯುತರುಗಳಾದ ಜೆ.ಎನ್‌. ಗಣೇಶ, ಪ್ರಿಯಾಂಕ ಖರ್ಗೆ, ಕೆ. ರಾಘವೇಂದ್ರ ಬಸವರಾಜ ಹಿಟ್ನಾಳ್‌, ಎಲ್‌.ಎನ್‌. ನಿಸರ್ಗನಾರಾಯಣಸ್ಸಾಮಿ, ರಿಜ್ಜಾನ್‌ ಅರ್ಷದ್‌, ಅನಿಲ್‌ ಚಿಕ್ಕಮಾದು ಹಾಗೂ ಇತರರು - ಪರಿಶಿಷ್ಠ ಪಂಗಡ ಜಾತಿಗೆ 7.5 ಮೀಸಲಾತಿ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಕೆ.ಎಸ್‌. ಲಿಂಗೇಶ್‌, ಕೆ. ಮಹದೇವ, ಹೆಚ್‌.ಕೆ. ಕುಮಾರಸ್ಪಾಮಿ ಹಾಗೂ ಎ.ಟಿ. ರಾಮಸ್ವಾಮಿ ಇವರುಗಳು - ಹಾಸನ ಜಿಲ್ಲೆಯ ಬೇಲೂರು, ಆಲೂರು ಹಾಗೂ ಸಕಲೇಶಪುರ ತಾಲ್ಲೂಕುಗಳಲ್ಲಿ ಕಾಡಾನೆಗಳ ಹಾವಳಿಯಿಂದ ಆಗುತ್ತಿರುವ ಬೆಳೆ ಹಾನಿ ಹಾಗೂ ಪ್ರಾಣಹಾನಿ ಆಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಎ ) 2) 3) 4) ೨) 6) 7. ಗಮನ ಸೆಳೆಯುವ ಸೂಚನೆಗಳು ಶ್ರೀ ಕೆ. ರಘುಷತಿ ಭಟ್‌, ಶ್ರೀ ಬಸನಗೌಡ ರಾಮನಗೌಡ ಪಾಟೀಲ (ಯತ್ನಾಳ್‌), ನ್‌ ಶ್ರೀ ಸಂಜೀವ ಮಠಂದೂರು ಹಾಗೂ ಇತರರು - ರಾಜ್ಯದ ವಕ್ಸ್‌ ಬೋರ್ಡ್‌ನಲ್ಲಿ ನಡೆದ ಭ್ರಷ್ಟಾಚಾರ, ಹಣ ಹಾಗೂ ವಕ್ಸ್‌ ಆಸ್ತಿ ದುರುಪಯೋಗದ ಕುರಿತು ನೀಡಿರುವ ಅನ್ನರ್‌ ಮಾನಿಪಾಡಿ ವರದಿಯ ಬಗ್ಗೆ "ನ್ಯಾಯಾಲಯದ ಸೂಚನೆಯಂತೆ ವಿಧಾನಮಂಡಲದಲ್ಲಿ ಚರ್ಚಿಸಲು ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರ ಗಮನ ಸೆಳೆಯುವುದು. ಶ್ರೀ ನಾಗನಗೌಡ ಕಂದಕೂರು ಅವರು - ಗುರುಮಿಠಕಲ್‌ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕೇಂದ್ರ ರಸ್ತೆ ನಿಧಿ ಯೋಜನೆಯಡಿ ರಾಷ್ಟ್ರೀಯ ಹೆದ್ದಾರಿ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ರಾಜ್ಯ ಹೆದ್ದಾರಿ-126 ಎ.ಪಿ. ಬಾರ್ಡರ್‌ "ಫುಟ್‌ಪಾಕ್‌ನಿಂದ ಹಂದರಕಿ ಕ್ರಾಸ್‌ವರೆಗಿನ ಅಪೂರ್ಣಗೊಂಡಿರುವ ರಸ್ತೆ ಕಾಮಗಾರಿಯನ್ನು ಯಥಾಸ್ಥಿತಿಯಲ್ಲಿ ಮೊಟಕುಗೊಳಿಸಿ, ಲೋಕೋಪಯೋಗಿ ಇಲಾಖೆ ಅನುದಾನದಡಿಯಲ್ಲಿ ಸ ಕಾಮಗಾರಿಯನ್ನು ಕೈಗೊಳ್ಳುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಯಗಚಿ ಹಿನ್ನೀರಿನಿಂದ ಬಾದಿತವಾಗಿರುವ ಬೇಲೂರು ತಾಲ್ಲೂಕಿನ ಮಾಸುವಳ್ಳಿ ಮತ್ತು ನಾರಾಯಣಪುರ ಗ್ರಾಮಗಳನ್ನು ಸ್ಥಳಾಂತರ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಉದಯ ಬಿ. ಗರುಡಾಚಾರ್‌ ಅವರು - ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಲಾಸಿಪಾಳ್ಯದಲ್ಲಿ ಸ್ಥಗಿತಗೊಂಡಿರುವ ಆಧುನಿಕ ಬಸ್‌ ಟರ್ಮಿನಲ್‌ ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಿ, ಸಾರ್ವಜನಿಕರ ಸೇವೆಗೆ ದೊರಕಿಸಿಕೊಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಜೆವರ ಗಮನ ಸೆಳೆಯುವುದು. ಶ್ರೀ ಹೆಚ್‌.ಪಿ. ಮಂಜುನಾಥ್‌ ಅವರು - ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸರ್ಕಾರದಿಂದ ಜಮೀನು ತ ಪಡೆದ ನಿವೃತ್ತ ಸೈನಿಕರಿಗೆ ಹಾಗೂ ಕಳೆದ 40 ವರ್ಷಗಳಿಗೂ ಹೆಚ್ಚು ವರ್ಷಗಳಿಂದ ಸ್ವಾಧೀನಾನುಭವವಿರುವ, ಅಕ್ರಮ-ಸಕ್ರಮ ಸಮಿತಿಯಿಂದ ಜಮೀನು ಮಂಜೂರಾದ ರೈತರ ಮಧ್ಯೆ ಉಂಟಾಗುತ್ತಿರುವ ಕಾನೂನಾತ್ಮಕ ಘರ್ಷಣೆಯಿಂದ ರೈತರ ಶಾಂತಿಯುತ ಕೃಷಿ ಹಾಗೂ ಸ್ಪಾಧೀನಾನುಭವಕ್ಕೆ ಧಕ್ಕೆಯುಂಟಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಜಿ. ಬೋಪಯ್ಯ ಮತ್ತು ಶ್ರೀ ಎಂ.ಪಿ. ಅಪ್ಪಚ್ಚು ರಂಜನ್‌ ಅವರುಗಳು - ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಕಾಫಿ ಕೃಷಿಯನ್ನು ಮಾಡಿಕೊಂಡಿರುವವರಿಗೆ ಅಕ್ತಮ-ಸಕಮ ಯೋಜನೆಯಡಿ ಸಾಗುವಳಿ ಚೀಟಿ ನೀಡಲು ಸಾಧ್ಯವಾಗದೇ ಇರುವುದರಿಂದ ಕಾಫಿ ಬೆಳೆಗಾರರಿಗೆ ಸದರಿ ಜಮೀನನ್ನು ಲೀಜ್‌ಗೆ ಕೊಡಲು ಶೀಘ್ರವಾಗಿ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 5/1 7) 8) 9) 10) I) 12) ಶ್ರೀ ನಿಸರ್ಗನಾರಾಯಣಸ್ವಾಮಿ ಎಲ್‌.ಎನ್‌. ಅವರು - ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ದೇವನಹಳ್ಳಿ ಹಾಗೂ ಎರ ಪುರಸಭೆ ವ್ಯಾಪ್ತಿಯಲ್ಲಿ ಜು ಹೋಗುವ ರಾಷ್ಟೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಸಂಪೂರ್ಣವಾಗಿ ಮ ರಸ್ತೆಗಳು ಹಾಗೂ ಮೋರಿಗಳನ್ನು ಶೀಘವಾಗಿ "ಅಭಿವೃದ್ಧಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸ ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು - ಉಡುಪಿ ಜಿಲ್ಲೆಯಲ್ಲಿರುವ ಒಂದೇ ಮೆಡಿಕಲ್‌ ಕಾಲೇಜು ಆಸ್ಪತ್ರೆಯವರು ಆಯುಷ್ಠಾನ್‌ ಭಾರತ್‌ ಯೋಜನೆಗೆ ಸೀಮಿತ ಬೆಡ್‌ಗೆ ಮಂಜೂರಾತಿ ಪಡೆದುಕೊಂಡಿರುವುದರಿಂದ ಹೆಚ್ಚಿನ ಬಡರೋಗಿಗಳು ಈ ಯೋಜನೆಯಲ್ಲಿ ಚಿಕಿತ್ಸೆಯನ್ನು ಪಡೆಯಲು ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ಗೌರಿಬಿದನೂರಿನ ನಗರಸಭೆಯ ವ್ಯಾಪ್ತಿಯಲ್ಲಿ ಕರ್ನಾಟಕ ಗೃಹ ಮಂಡಳಿಯ ವತಿಯಿಂದ ನಿರ್ಮಿಸಿರುವ ಮನೆಗಳಲ್ಲಿ 55 ವರ್ಷಗಳಿಂದ ವಾಸಿಸುತ್ತಿರುವವರಿಗೆ ಕುಣಿಗಲ್‌ ಮತ್ತು ಕೆ.ಜಿ.ಎಫ್‌ ಮತ್ತಿತರ ಕಡೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ದರದಲ್ಲಿ ಹಸ್ತಾಂತರ ಮಾಡಿರುವ ರೀತಿಯಲ್ಲಿಯೇ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. ಶ್ರೀ ಸಂಜೀವ ಮಠಂದೂರು ಅವರು - ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಅನೆಮಹಲು- ಮಾರನಹಳ್ಳಿ ಮಧ್ಯೆ ರಾಷ್ಟ್ರೀಯ ಹೆದ್ದಾರಿಯನ್ನು ದುರಸ್ತಿ ಮಾಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಮೋಕಗೀವಗಿ ಸಚಿವರ ಗಮನ ಸೆಳೆಯುವುದು. ಶ್ರೀ ರಾಜಾ ವೆಂಕಟಪ್ಪ ನಾಯಕ್‌ ಅವರು - ತುಂಗಭದ್ರ ಎಡದಂಡೆ ಮುಖ್ಯ ಕಾಲುವೆಯ ಮೈಲು-69ರಲ್ಲಿ ನಿರ್ವಹಣೆ ಮಾಡಲಾಗುತ್ತಿರುವ ಎರಡು ಗೇಜ್‌ಗಳ ಬದಲಾಗಿ ಕೇವಲ ಒಂದೇ ಗೇಜ್‌ ನಿರ್ವಹಣೆ ಮಾಡುತ್ತಿರುವುದರಿಂದ ಟೇಲ್‌ಎಂಡ್‌ ಪ್ರದೇಶವಾಗಿರುವ ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿನ ರೈತರ ಜಮೀನುಗಳಿಗೆ ಸರಿಯಾಗಿ ನೀರು ಪೂರೈಕೆಯಾಗದೇ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಮಂಗಳೂರು ನಗರ ಸುರತ್ಸಲ್‌ ಮತ್ತು ಗುರುಪುರ ಹೋಬಳಿ ವ್ಯಾಪ್ತಿಯ ಆಟೋ ರಿಕ್ಷಾ ಮೀಟರುಗಳ ಪ್ರಮಾಣ ಪತ್ರಗಳನ್ನು ಈ ಹಿಂದಿನಂತೆ ಮಂಗಳೂರಿನಲ್ಲಿರುವ ಕಾನೂನು ಮಾಪ ನಶಾಸ್ತ್ರ ನಿರೀಕ್ಷಕರ ಕಛೇರಿಯಲ್ಲಿಯೇ ಮುದ್ರಿಸಿ ಆಟೋ ರಿಕ್ಷಾ ಚಾಲಕರಿಗೆ ನೀಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. .. 6/ 13) 14) 15) 16) ಶ್ರೀ ಸಿದ್ದರಾಮಯ್ಯ, ಶ್ರೀ ಬಿ.ಎಸ್‌. ಸುರೇಶ, ಶ್ರೀ ಬಿ. ಶಿವಣ್ಣ ಹಾಗೂ ಇತರರು - ಬೆಂಗಳೂರು ನಗರ ಜಿಲ್ಲೆ ಆನೇಕಲ್‌ ತಾಲ್ಲೂಕಿನ ಸರ್ಜಾಪುರ ಪೊಲೀಸ್‌ ಠಾಣೆಯ ಇನ್‌ಪೆಕ್ಷರ್‌ರವರ ದುರ್ವರ್ತನೆ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ ಅವರು - ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯು ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕು ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳ ಫಲವತ್ತಾದ ಜಮೀನುಗಳನ್ನು ಮಸ್ಟೇನಹಳ್ಳಿ ಕೈಗಾರಿಕೆ ಪ್ರದೇಶದ ಮೂರನೇ ಹಂತಕ್ಕಾಗಿ ರೈತರಿಂದ ಬಲವಂತವಾಗಿ ಭೂಸ್ವಾಧೀನಪಡಿಸಿಕೊಳ್ಳುತ್ತಿರುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ದೇವಾನಂದ ಫುಲಸಿಂಗ್‌ ಚವ್ಹಾಣ್‌ ಅವರು - ನಾಗಠಾಣ ವಿಧಾನ ಸಭಾ ಕ್ಷೇತ್ರದ ಚಡಚಣ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಭೀಮಾ ನದಿ ಪ್ರವಾಹದಿಂದ ಬಾದಿತರಾದ ನೆರೆ ಸಂತ್ರಸರಿಗೆ ಪುನರ್ವಸತಿ ಕಲ್ಲಿಸುವ ಉದ್ದೇಶದಿಂದ ನಿರ್ಮಿಸಲಾಗಿರುವ ಮನೆಗಳ ಹಕ್ಕುಪತ್ರ ವಿತರಣೆಯಲ್ಲಿ ಉಂಟಾಗಿರುವ ಗೊಂದಲವನ್ನು ಸರಿಪಡಿಸಲು ಕೈಗೊಂಡ ಕ್ರಮಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಕುಸುಮಾವತಿ ಚನ್ನಬಸಪ್ಪ ಶಿವಳ್ಳಿ ಅವರು - ಕುಂದಗೋಳ ವಿಧಾನ ಸಭಾ ಕ್ಷೇತ್ರದ ಸಂಶಿ ಗ್ರಾಮದ ಪುರಾತನ ಗುಹೆಯು ಭಾರಿ ಮಳೆಯಿಂದ ಕುಸಿದು ಬೀಳುತ್ತಿದ್ದು, ಅದರ ಮೇಲ್ಬಾಗದಲ್ಲಿ ವಾಸವಾಗಿರುವ ಕುಟುಂಬಗಳನ್ನು ಸ್ಥಳಾಂತರ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 8. ಅರ್ಧ ಗಂಟೆ ಕಾಲಾವಧಿ ಚರ್ಚೆ ಅವರು - ಶಾಲಾ ಕಟ್ಟಡಗಳ ದುರಸ್ತಿ ಬಗ್ಗೆ ದಿನಾಂಕ: 14.09.2021ರಂದು ನಾಲ್ಕನೇ ಮಪ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪಶ್ನೆ ಸಂಖ್ಯೆ 58(500)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 22ನೇ ಸೆಪ್ಲೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಒಂಭತ್ತನೇ ಪಟ್ಟಿ ಆ) ತಡೆಹಿಡಿಯಲಾದ ಪ್ರಶ್ನೆ:- ದಿನಾ೦ಕ: 15.09.2022ರ ಈ-ರ ಸಮೂಹದ 4ನೇ ಪಟ್ಟಿಯಿಂದ ತಡೆಹಿಡಿಯಲಾದ 1) ಡಾ. ವೈ. ಭರತ್‌ ಶೆಟ್ಟಿ ಇವರ ಚುಕ್ಕೆ ಗುರುತಿನ ಪಶ್ನೆ ಸಂಖ್ಯೆ; 46(803) ಮಾನ್ಯ ಆರೋಗ್ಯ ಮತ್ತು 2) ಶೀ ಹೆಚ್‌.ಪಿ. ಮಂಜುನಾಥ್‌, ಇವರ ಕುಟುಂಬ ಕಲ್ಯಾಣ ಹಾಗೂ ಚುಕ್ಕೆ ಗುರುತಿನ ಪಶ್ನೆ ವೈದ್ಯಕೀಯ ಶಿಕ್ಷಣ ಸಚಿವರು ಸಂಖ್ಯೆ:50(812) 3) ಶ್ರೀಮತಿ ರೂಪಾಲಿ ಸಂತೋಷ್‌ ನಾಯ್ಕ್‌, ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ:54(787) ಇ) ಲಿಖಿತ ಮೂಲಕ ಉತ್ತರಿಸುವ ಪಶ್ನೆಗಳು : ಒಂಭತ್ತನೇ ಪಟ್ಟಿ 2. ವರದಿಯನ್ನೊಪ್ಪಿಸುವುದು ಶ್ರೀ ಕೆ. ರಘುಪತಿ ಭಟ್‌ (ಅಧ್ಯಕ್ಷರು. ಕರ್ನಾಟಕ ವಿಧಾನ ಸಭೆಯ ಸರ್ಕಾರಿ ಭರವಸೆಗಳ ಸಮಿತಿ) ಅವರು ಕರ್ನಾಟಕ ವಿಧಾನ ಸಭೆಯ ಸರ್ಕಾರಿ ಭರವಸೆಗಳ ಸಮಿತಿಯ ಹದಿಮೂರನೇ ವರದಿಯನ್ನೊಪ್ಪಿಸುವುದು. 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಮತ್ತು ನಾಲ್ಕನೇ ಪಟ್ಟಿ ರೀತ್ವಾ. 4. ವಿತ್ತೀಯ ಕಾರ್ಯಕಲಾಪಗಳು 2022-23ನೇ ಸಾಲಿನ ಪೂರಕ ಅಂದಾಜುಗಳ ಮೊದಲನೇ ಕಂತಿನ ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮಠಕ್ಕೆ ಹಾಕುವುದು. ಈ [9 2) 3) 4) -22- 5, ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕದ ಪರ್ಯಾಲೋಚನೆ ಪ್ರಸ್ತಾ ವದ ಮೇಲಿನ ಮುಂದುವರೆದ ಚರ್ಚೆ ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸ್ಥಾಂಪು (ಮೂರನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಸಾಮಿ, ವೆಂಕಟರಾವ್‌ ನಾಡಗೌಡ, ಡಿ.ಸಿ. ತಮ್ಮಣ್ಣ, ಎಂ. ಅಶ್ಲಿನ್‌ ಕುಮಾರ್‌, ಎಲ್‌.ಎನ್‌. ನಿಸರ್ಗನಾರಾಯಣಸ್ಥಾಮಿ, ಕೆ. ಮಹದೇವ ಹಾಗೂ ಇತರರು - ಬಿ.ಎಂ.ಎಸ್‌. ಶಿಕ್ಷಣ ಸಂಸ್ಥೆಯ ಟಸ್ಪಿಗಳಳ ನೇಮಕ ಹಾಗೂ ಸಂಸ್ಥೆಯ ಅಧೀನದಲ್ಲಿರುವ ಕಾಲೇಜುಗಳ ವಿವಿಧ ಹುದ್ದೆಗಳ ನೇಮಕಾತಿ, ಪ್ರವೇಶ ಪಕ್ರಿಯೆ, ಶಿಕ್ಷಣ ಶುಲ್ಕ ವಸೂಲಾತಿ ಹಾಗೂ ಜಮೀನಿನಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಪಿ.ಟಿ. ಪರಮೇಶ್ವರ ನಾಯಕ್‌, ಪ್ರಿಯಾಂಕ ಖರ್ಗೆ ಹಾಗೂ ಎಸ್‌.ಎನ್‌. ನಾರಾಯಣಸ್ಪಾಮಿ ಕೆ.ಎಂ. ಇವರುಗಳು - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಮೀಸಲಿಟ್ಟಿರುವ ಅನುದಾನವನ್ನು ವಿಶೇಷ ಅನುದಾನ ನೆಪದಲ್ಲಿ ಪ್ರಭಾವಿ ಸಂಸ್ಥೆಗಳಿಗೆ ಹಂಚಿಕೆ ಮಾಡಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಜೆ.ಎನ್‌. ಗಣೇಶ, ಪ್ರಿಯಾಂಕ ಖರ್ಗೆ, ಕೆ. ರಾಘವೇಂದ್ರ ಬಸವರಾಜ ಹಿಟ್ನಾಳ್‌, ಎಲ್‌.ಎನ್‌. ನಿಸರ್ಗನಾರಾಯಣಸ್ಸಾಮಿ, ರಿಜ್ಞಾನ್‌ ಅರ್ಷದ್‌, ಅನಿಲ್‌ ಚಿಕ್ಕಮಾದು ಹಾಗೂ ಅತರರು - ಪರಿಶಿಷ್ಠ ಪಂಗಡ ಜಾತಿಗೆ 7.5 ಮೀಸಲಾತಿ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ದೊಡ್ಡನಗೌಡ ಜಿ. ಪಾಟೀಲ್‌, ವೀರಭದ್ರಯ್ಯ ಚರಂತಿಮಠ, ಬಸನಗೌಡ ರಾಮನಗೌಡ ಪಾಟೀಲ (ಯತ್ನಾಳ), ಸಿದ್ದು ಸವದಿ, ಡಿ.ಎಸ್‌. ಸುರೇಶ್‌ ಮತ್ತು ಅಭಯ ಪಾಟೀಲ ಇವರುಗಳು - ರಾಜ್ಯದಲ್ಲಿನ ಹನಿ ನೀರಾವರಿ ಯೋಜನೆಗಳ ಸಾಧಕ ಮತ್ತು ಬಾಧಕಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ 43] ೨) [9 2) 3) 4) 5) 3 ಶ್ರೀಯುತರುಗಳಾದ ಸಿದ್ದರಾಮಯ್ಯ, ಯು.ಟಿ. ಅಬ್ದುಲ್‌ ಖಾದರ್‌, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣ ಬೈರೇಗೌಡ, ಈಶ್ವರ್‌ ಭೀಮಣ್ಣ ಖಂಡ್ರೆ, ಡಾ. ಅಜಯ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ ಹಾಗೂ ಇತರರು - ರಾಜ್ಯದಲ್ಲಿನ ಅಭಿವೃದ್ದಿ ಕಾಮಗಾರಿಗಳಿಗೆ ನೀಡಿರುವ ಅನುದಾನದಲ್ಲಿ ಶೇ. 40ಕ್ಕಿಂತ ಹೆಚ್ಚಿನ ಭ್ರಷ್ಟಾಚಾರ ನಡೆಯುತ್ತಿರುವ ಕುರಿತು ಗುತ್ತಿಗೆದಾರರ ಸಂಘದವರು ಮಾಡಿರುವ ಗಂಬೀರ ಆರೋಪದ ಬಗ್ಗೆ 'ಮತ್ತು ಶ್ರೀಯುತರುಗಳಾದ ಪಿ. ರಾಜೇವ್‌, ಎಂ.ಪಿ. ಅಪ್ಪಚ್ಚು ರಂಜನ್‌, ಎ.ಎಸ್‌. ಜಯರಾಮ (ಮಸಾಲಾ ಜಯರಾಮ) ಹಾಗೂ ದಿನಕರ ಕೇಶವ ಶೆಟ್ಟಿ ಇವರುಗಳು - 2018 ನೇ ಸಾಲಿಗೂ ಹಿಂದಿನ ಅವಧಿಯಲ್ಲಿ ನಡೆದಿರುವ ಹಗರಣಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ 7. ಗಮನ ಸೆಳೆಯುವ ಸೂಚನೆಗಳು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು - ಉಡುಪಿ ಜಿಲ್ಲೆಯಲ್ಲಿರುವ ಒಂದೇ ಮೆಡಿಕಲ್‌ ಕಾಲೇಜು ಆಸ್ಪತ್ರೆಯವರು ಆಯುಷ್ಮಾನ್‌ ಭಾರತ್‌ ಯೋಜನೆಗೆ ಸೀಮಿತ ಬೆಡ್‌ಗೆ ಮಂಜೂರಾತಿ ಪಡೆದುಕೊಂಡಿರುವುದರಿಂದ ಹೆಚ್ಚಿನ ಬಡರೋಗಿಗಳು ಈ ಯೋಜನೆಯಲ್ಲಿ ಚಿಕಿತ್ಸೆಯನ್ನು ಪಡೆಯಲು ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ತ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ಗೌರಿಬಿದನೂರಿನ ನಗರಸಭೆಯ ವ್ಯಾಪ್ತಿಯಲ್ಲಿ ಕರ್ನಾಟಕ ಗೃಹ ಮಂಡಳಿಯ ವತಿಯಿಂದ ನಿರ್ಮಿಸಿರುವ ಮನೆಗಳಲ್ಲಿ 55 ವರ್ಷಗಳಿಂದ ವಾಸಿಸುತ್ತಿರುವವರಿಗೆ ಕುಣಿಗಲ್‌ ಮತ್ತು ಕೆಜಿಎಫ್‌ ಮತ್ತಿತರ ಕಡೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ದರದಲ್ಲಿ ಹಸ್ತಾಂತರ ಮಾಡಿರುವ ರೀತಿಯಲ್ಲಿಯೇ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿಯಲ್ಲಿ ಐಟಿ ಪಾರ್ಕ್‌/ಸೆಮಿ ಕಂಡಕ್ಟರ್‌ ಪಾರ್ಕ್‌ ನಿರ್ಮಾಣ ಮಾಡಲು ಕೇಂದ್ರ ರಕ್ಷಣಾ ಇಲಾಖೆಯ ವಶದಲ್ಲಿರುವ ಜಮೀನು ಹಸ್ತಾಂತರ ವಿಚಾರದಲ್ಲಿ ವಿಳಂಬವಾಗುತ್ತಿರುವುದರಿಂದ ಉತ್ತರ ಕರ್ನಾಟಕ ಹಾಗೂ ರಾಜ್ಯದಲ್ಲಿ ಐಟಿ ಕ್ಷೇತ್ರದ ಅಭಿವೃ ದ್ಲಿಯಲ್ಲಿ ಕುಂಠಿತವಾಗಿದ್ದು, ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಸಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ `ಮತ್ತು ತಂತ್ರಜ್ಞಾನ. ಹಾಗೂ ಘಶಲ್ಯಾಭಿವೃದ್ದಿ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ ಕೀತವ ಶೆಟ್ಟಿ ಅವರು - ಜಮೀನನ್ನು ಉಳುಮೆ ಮಾಡುವ ರೈತರಿಗೆ ಭೂ ಒಡೆತನಕ್ಕಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದರೂ ಸಹ ಅರ್ಜಿ ಸಲ್ಲಿಸದೇ ವಂಚಿತರಾಗಿರುವ ರೈತರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಲಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀಮತಿ ರೂಪಕಲಾ ಎಂ. ಅವರು - ಕೆ.ಜಿ.ಎಫ್‌. ಕ್ಷೇತ್ರಕ್ಕೆ ಸಮಾಜ ಕಲ್ಯಾಣಿ ಇಲಾಖೆಯಿಂದ ಬಿಡುಗಡೆಯಾದ ಅನುದಾನದ ಬಗ್ಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಜನಾಂಗದ ಜನವಸತಿ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕೈಗೊಂಡ ಕಮದ ಬಗ್ಗೆ ಮತ್ತು ಸ್ಮಶಾನ ಅಭಿವೃದ್ಧಿಗೆ ಬಿಡುಗಡೆ ನ ಅನುದಾನದ ಬೆ ಮಾನ್ಯ ಸಮಾಜ ಕಲ್ಯಾಣಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. 4] 6) 7) 8) 9) 10) 1) 12) 13) ಹ ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಮ ವಿಧಾನಸಭಾ ಕ್ಷೇತ್ರದ ಬಹುತೇಕ ಕರಾವಳಿ ವಲಯಗಳನ್ನು ಸಿ.ಆರ್‌.ರುಡ್‌.-3 ವಲಯದಲ್ಲಿ ಪರಿಗಣಿಸಿದ್ದು, ಇದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿರುವುದರಿಂದ ಸಿ.ಆರ್‌.ರುಡ್‌. — p ವಲಯಕ್ಕೆ ಮಾರ್ಪಾಡುಗೊಳಿಸಿ ಅವಕಾಶ ಕಲ್ಪಿಸುವ ಬಗ್ಗೆ ಮಾನ್ಯ ಮುಖ್ಯಮಂತಿಯವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ಬಂಗಾಲಿ ಪುನರ್‌ ವಸತಿ ಕ್ಯಾಂಪ್‌ಗಳಲ್ಲಿ ವಾಸಿಸುತ್ತಿರುವ ಬಂಗಾಲಿ ಜನರಿಗೆ ಸಿಟಿಜನ್‌ಶಿಪ್‌ ಅಮೆಂಡ್‌ಮೆಂಟ್‌ ಲೈಕ್ಸ್‌ ಆದೇಶ ನೀಡಿದ್ದರೂ ಸಹ, ಅವರುಗಳಿಗೆ ಸಿಟಿಜನ್‌ಶಿಪ್‌ ನೀಡದಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ಮಂಗಳೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಖರೀದಿಸಲಾಗಿರುವ ಲ್ಯಾಪ್‌ಟಾಪ್‌ಗಳ ಖರೀದಿ ಮತ್ತು ಮಂಜೂರಾದ ಹುದ್ದೆಗಳಿಗಿಂತ ಹೆಚ್ಚಿನ ಹುದ್ದೆಗಳನ್ನು ನೇಮಕ ಮಾಡುವುದು ಸೇರಿದಂತೆ ನಡೆದಿರುವ ಅವ್ಯವಹಾರಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚೆವರ ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಇತ್ತೀಚಿನ ದಿನಗಳಲ್ಲಿ ಶುಂಠಿಯ ದರವು ಗಣನೀಯವಾಗಿ ಕುಸಿದ ಪರಿಣಾಮ ಅರಸೀಕೆರೆ ವಿಧಾನಸಭಾ ಕ್ಷೇತದ ರೈತರು ಆರ್ಥಿಕ ಸಂಕಪ್ಪಕ್ಕೆ ಒಳಗಾಗಿರುವುದರಿಂದ ಶುಂಠಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಆರ್‌. ನರೇಂದ್ರ ಅವರು - ಹನೂರು ವಿಧಾನಸಭಾ ಕ್ಷೇತ್ರದ ಹೂಗ್ಯಂ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಿಗೆ ನಿರಂತರ ವಿದ್ಯುತ್‌ ಸರಬರಾಜು ಮಾಡಲು ಅರಣ್ಯ ಪ್ರದೇಶದಲ್ಲಿ ಕಳಪೆ ಗುಣಮಟ್ಟದ ಕೇಬಲ್‌ ವೈರ್‌ ಅಳವಡಿಸಿರುವ ಕೇಬಲ್‌ ಸುಟ್ಟು ಹೋಗಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿರುವುದರಿಂದ ರೈತರ ವ್ಯವಸಾಯಕ್ಕೆ ಹಾಗೂ ಜನ ಜಾನುವಾರುಗಳ ಕುಡಿಯುವ ನೀರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಜೆವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ರಾಜ್ಯದಲ್ಲಿ ನಗರಸಭೆ ಸರಹದ್ದಿನಿಂದ 3 ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿನ ಬಗರ್‌ಹುಕುಂ ಸಾಗುವಳಿದಾರರಿಗೆ ಅನುಕೂಲವಾಗುವಂತೆ ಸರ್ಕಾರದ ಸುತ್ತೋಲೆಯನ್ನು ಪುನರ್‌ ಪರಿಶೀಲಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಶ್ರೀನಿವಾಸಪುರ ವಿಧಾನಸಭಾ ಕ್ಷೇತದ ವ್ಯಾಪ್ತಿಯಲ್ಲಿ ತುರ್ತು ಕುಡಿಯುವ ನೀರಿನ ಅನುಷ್ಠಾನಕ್ಕಾಗಿ ಕೊರೆದಿರುವ ಕೊಳವೆ ಬಾವಿಗಳಿಗೆ ಟಾಸ್ಕ್‌ ಘೋರ್ಸ್‌ ಅಡಿಯಲ್ಲಿ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಭೀಮಾ ನಾಯಕ್‌ ಎಲ್‌.ಬಿ.ಪಿ. ಅವರು - ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತದಲ್ಲಿ 10 ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಪರಿಷ್ಕರಿಸಿ, 17 ಕೆರೆಗೆ ನೀರು ತುಂಬಿಸುವ ಯೋಜನೆಗೆ ಯೋಜನಾ ವರದಿಯೊಂದಿಗೆ ಸಲ್ಲಿಸಿರುವ ಪ್ರಸ್ತಾವನೆಯ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. .. 5/ 14) 15) 16) 17) 18) 19) 20) 21) -25:- ಶ್ರೀ ಕೆ.ವೈ. ನಂಜೇಗೌಡ ಅವರು - ರಾಜ್ಯದಲ್ಲಿನ ಹಾಲು ಉತ್ಪಾದಕರ ಹಿತದ ೈಷ್ಟಿಯಿಂದ ನಂದಿನಿ ಹಾಲಿನ ಮಾರಾಟ ದರವನ್ನು ಪರಿಷ್ಕರಣೆ ಮಾಡುವ ಬಗ್ಗೆ ಮಾನ್ಯ ನರ “ಸಚಿವರ ಗಮನ ಸೆಳೆಯುವುದು. ಡಾ. ಅಜಯ ಧರ್ಮಸಿಂಗ್‌ ಅವರು - ರಾಜ್ಯದಲ್ಲಿ ನಾಯ್ದಡ ಮತ್ತು ನಾಯಕ ಪರ್ಯಾಯ ಪದಗಳಾದ ತಳವಾರ ಮತ್ತು ಪರಿವಾರ ಸಮಾಜವನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತು ಹೆಚ್‌.ಪಿ. ಮಂಜುನಾಥ್‌ ಅವರುಗಳು - ರಾಜ್ಯದಲ್ಲಿ ಸುಮಾರು 18 ವರ್ಷಗಳಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಾಪಕ ಓದುಗ ಹಾಗೂ ವಿದ್ಯುತ್‌ ಬಿಲ್‌ ವಸೂಲಾತಿ ಮಾಡುವ ಕರ್ತವ್ಯ ನಿರ್ವಹಿಸುತ್ತಿರುವ ಗಾಮ ವಿದ್ಯುತ್‌ ಪ್ರತಿನಿಧಿಗಳ ಕೆಲಸವನ್ನು ಖಾಯಂಗೊಳಿಸಿ, ವೇತನ ಹೆಚ್ಚಿಸಿ, ಇತರೆ ಭತ್ಯೆ ಹಾಗೂ ಪೋತ್ಸಾಹ ಧನವನ್ನು ನೀಡಿ, ಸುಭದ್ರ ಜೀವನಕ್ಕೆ ಅವಕಾಶ ಕಲ್ರಿಸುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃಶಿ ಸಜೆವರ ಗಮನ ಸೆಳೆಯುವುದು. ಶ್ರೀ ಈಶ್ವರ ಭೀಮಣ್ಣ ಖಂಡ್ರೆ ಅವರು - ಮುಳುಗಡೆಯಿಂದ ಸಂತ್ರಸರಾದವರಿಗೆ ನ್ಯಾಯಾಲಯದ ತೀರ್ಪಿನ ಅನ್ಹಯ ಗರಿಷ್ಟ ಪರಿಹಾರ ನೀಡಿರುವ ರೀತಿಯಲ್ಲಿಯೇ ಕಾರಂಜಾ ಜಲಾಶಯದಲ್ಲಿ ಭೂಮಿ ಮತ್ತು ಮನೆ ಕಳೆದುಕೊಂಡಿರುವ ಸಂತ್ರಸರಿಗೆ ಒಂದು ಬಾರಿಯ ವಿಶೇಷ ಪ್ಯಾಕೇಜ್‌, ಭೂಮಿಯ ಪರಿಹಾರ ನೀಡಿ ನ್ಯಾಯ ಸಮಾನತೆ ಕಾಪಾಡಲು ಹೆಚ್ಚಿನ ಪರಿಹಾರ ನೀಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ದದ್ದಲ ಅವರು - ಏಮ್ಸ್‌ ಸಂಸ್ಥೆಯನ್ನು ರಾಯಚೂರು ಜಿಲ್ಲೆಯಲ್ಲಿ ಸ್ಥಾಪಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಸಿದ್ದು ಸವದಿ ಅವರು - ತೆರದಾಳ ಮತಕ್ಷೇತ್ರದ ಮಹಾಲಿಂಗಪುರ ಪಟ್ಟಣವನ್ನು ತಾಲ್ಲೂಕನ್ನಾಗಿ ಘೋಷಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಶ್ರೀ ವೆಂಕಟರಾವ ನಾಡಗೌಡ, ಶ್ರೀ ಕೆ.ಎಂ. ಶಿವಲಿಂಗೇಗೌಡ ಮತ್ತು ಇತರರು - ರಾಜ್ಯದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ನೇಮಕಗೊಂಡಿರುವ 407 ಇಂಜಿನಿಯರುಗಳನ್ನು ಮಾತೃ ಇಲಾಖೆಯಾದ ಜಲಸಂಪನ್ಮೂಲ ಇಲಾಖೆಗೆ ಹಸ್ತಾಂತರಿಸದೇ ಲೋಕೋಪಯೋಗಿ ಇಲಾಖೆಯಲ್ಲಿ ಮುಂದುವರೆಸಿರುವುದರಿಂದ 2007 ರಿಂದೀಚೆಗೆ ಲೋಕೋಪಯೋಗಿ ಇಲಾಖೆಯಲ್ಲಿ ನೇಮಕಗೊಂಡಿರುವ ಸಹಾಯಕ ಇಂಜಿನಿಯರ್‌ಗಳ ಮುಂಬಡಿಗೆ ತೊಂದರೆಯಾಗಿರುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕು ವ್ಯಾಪ್ತಿಯ ವಾಣಿವಿಲಾಸ ಜಲಾಶಯದ ಹಿನ್ನೀರಿನ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿನ ಕೃಷಿ ಜಮೀನು/ತೋಟ/ಮನೆಗಳಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಹಾಗೂ ಸದರಿ ಗ್ರಾಮಗಳನ್ನು ಭೂಸ್ಥಾಧೀನಗೊಳಿಸಿ ಶಾಶ್ವತ ಪರಿಹಾರ ನೀಡುವ ಬಗ್ಗೆ ಮತ್ತು ಜಲಾಶಯದಲ್ಲಿನ ಶೇಖರಣೆಯ ಎತ್ತರವನ್ನು ಕಡಿತಗೊಳಿಸಿ ಕ್ರಸ್ಟ್‌ ಗೇಟ್‌ಗಳನ್ನು ಅಳವಡಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. .. 6/ -:6:- 22) ಶ್ರೀ ಹೆಚ್‌.ಕೆ. ಪಾಟೀಲ ಅವರು - ಗದಗ ಬೆಟಗೇರಿ ಅವಳಿ ನಗರಗಳಿಗೆ ನಿರಂತರ ನೀರು ಪೂರೈಕೆ ಮಾಡುವ ಯೋಜನೆಯನ್ನು ಜಾರಿಗೊಳಿಸಲು ವಿಳಂಬವಾಗಿರುವುದರಿಂದ ನಾಗರಿಕರಿಗೆ ತೊಂದರೆಯಾಗಿರುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 23) ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ಬಸವನಬಾಗೇವಾಡಿ ವಿಧಾನ ಸಬಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮನಗೂಳಿ ಮತ್ತು ಗೊಳಸಂಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರತ್ಯೇಕವಾಗಿ ಪರೀಕ್ಷಾ ಕೇಂದ್ರಗಳನ್ನು ತೆರೆಯುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚೆವರ ಗಮನ ಸೆಳೆಯುವುದು. 8. ಅರ್ಧ ಗಂಚೆ ಕಾಲಾವಧಿ ಚರ್ಚೆ ಶ್ರೀ ಎಸ್‌. ರಾಮಪ್ಪ ಅವರು - ಶಾಲಾ ಕಟ್ಟಡಗಳ ದುರಸ್ಲಿ ಬಗ್ಗೆ ದಿನಾಂಕ: 14.09.2022 ರಂದು ನಾಲ್ಕನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 58(500)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 23ನೇ ಸೆಪೆಂಬರ್‌, 2022 w (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹತ್ತನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹತ್ತನೇ ಪ 2. ಶಾಸನ ರಚನೆ ವಿಧೇಯಕವನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಲ ಕಾಲಾವಧಿ ಚರ್ಚೆ 1 ಶ್ರೀಯುತರುಗಳಾದ ಸಿದ್ದರಾಮಯ್ಯ, ಯು.ಟಿ. ಅಬ್ದುಲ್‌ ಖಾದರ್‌, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣ ಬೈರೇಗೌಡ, ಈಶ್ವರ್‌ ಭೀಮಣ್ಣ ಖಂಡೆ, ಡಾ. ಅಜಯ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ ಹಾಗೂ ಇತರರು - ರಾಜ್ಯದಲ್ಲಿನ ಅಭಿವೃದ್ಧಿ ಕಾಮಗಾರಿಗಳಿಗೆ ನೀಡಿರುವ ಅನುದಾನದಲ್ಲಿ ಶೇ. 40ಕ್ಕಿಂತ ಹೆಚ್ಚಿನ ಭ್ರಷ್ಟಾಚಾರ ನಡೆಯುತ್ತಿರುವ ಕುರಿತು ಗುತ್ತಿಗೆದಾರರ ಸಂಘದವರು ಮಾಡಿರುವ ಗಂಭೀರ ಆರೋಪದ ಬಗ್ಗೆ ಮತ್ತು ಶ್ರೀಯುತರುಗಳಾದ ಪಿ. ರಾಜೀವ್‌, ಎಂ.ಪಿ. ಅಪ್ಪಚ್ಚು ರಂಜನ್‌, ಎ.ಎಸ್‌. ಜಯರಾಮ (ಮಸಾಲಾ ಜಯರಾಮ) ಹಾಗೂ ದಿನಕರ ಕೇಶವ ಶೆಟ್ಟಿ ಇವರುಗಳು - 2018 ನೇ ಸಾಲಿಗೂ ಹಿಂದಿನ ಅವಧಿಯಲ್ಲಿ ನಡೆದಿರುವ ಹಗರಣಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ 2) 3) 4) 5) -2- ಶ್ರೀಯುತರುಗಳಾದ ಜೆ.ಎನ್‌. ಗಣೇಶ, ಪ್ರಿಯಾಂಕ ಖರ್ಗೆ, ಕೆ. ರಾಘವೇಂದ್ರ ಬಸವರಾಜ ಹಿಟ್ನಾಳ್‌, ಎಲ್‌.ಎನ್‌. ನಿಸರ್ಗನಾರಾಯಣಸ್ಥಾಮಿ, ರಿಜ್ಞಾನ್‌ ಅರ್ಷದ್‌, ಅನಿಲ್‌ ಚಿಕ್ಕಮಾದು ಹಾಗೂ ಇತರರು - ಪರಿಶಿಷ್ಟ ಪಂಗಡ ಜಾತಿಗೆ 7.5 ಮೀಸಲಾತಿ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಪಿ.ಟಿ. ಪರಮೇಶ್ವರ ನಾಯಕ್‌, ಪ್ರಿಯಾಂಕ ಖರ್ಗೆ ಹಾಗೂ ಎಸ್‌.ಎನ್‌. ನಾರಾಯಣಸ್ಸಾಮಿ ಕೆ.ಎಂ. ಇವರುಗಳು - ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಮೀಸಲಿಟ್ಟಿರುವ ಅನುದಾನವನ್ನು ವಿಶೇಷ ಅನುದಾನ ನೆಪದಲ್ಲಿ ಪ್ರಭಾವಿ ಸಂಸ್ಥೆಗಳಿಗೆ ಹಂಚಿಕೆ ಮಾಡಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ದೊಡ್ಡನಗೌಡ ಜಿ. ಪಾಟೀಲ್‌, ವೀರಭದ್ರಯ್ಯ ಚರಂತಿಮಠ, ಬಸನಗೌಡ ರಾಮನಗೌಡ ಪಾಟೀಲ (ಯತ್ನಾಳ), ಸಿದ್ದು ಸವದಿ, ಡಿ.ಎಸ್‌. ಸುರೇಶ್‌ ಮತ್ತು ಅಭಯ ಪಾಟೀಲ ಇವರುಗಳು - ರಾಜ್ಯದಲ್ಲಿನ ಹನಿ ನೀರಾವರಿ ಯೋಜನೆಗಳ ಸಾಧಕ ಮತ್ತು ಬಾಧಕಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಹೆಚ್‌. ಹಾಲಪ್ಪ, ಕೆ.ಬಿ. ಅಶೋಕ್‌ ನಾಯ್ಕ್‌ ಹಾಗೂ ಸುನಿಲ್‌ ಬಿಳಿಯಾ ನಾಯ್ಕ ಇವರುಗಳು - ಶರಾವತಿ ಕಣಿವೆ ಜಲವಿದ್ಯುತ್‌ ಯೋಜನೆಯ ಪ್ರದೇಶದಲ್ಲಿನ ಜಮೀನುಗಳ ಮುಳುಗಡೆಯಿಂದ ಸಂತ್ರಸ್ತರಾದವರು ಸ್ಥಳಾಂತರಗೊಂಡು ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಾಸವಾಗಿರುವ ಸ್ಥಳಗಳ ಭೂಮಿಯನ್ನು ಅವರುಗಳಿಗೆ ಮಂಜೂರು ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ 4. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) ಆ) 2022ನೇ ಸಾಲಿನ ಬೆಂಗಳೂರು ಮಹಾನಗರ ಭೂಸಾರಿಗೆ ಪಾಧಿಕಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . 3/ 2) 3) 4) 5) 6) 5. ಗಮನ ಸೆಳೆಯುವ ಸೂಚನೆಗಳು ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ಮಂಗಳೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಖರೀದಿಸಲಾಗಿರುವ ಲ್ಯಾಪ್‌ಟಾಪ್‌ಗಳ ಖರೀದಿ ಮತ್ತು ಮಂಜೂರಾದ ಹುದ್ದೆಗಳಿಗಿಂತ ಹೆಚ್ಚಿನ ಹುದ್ದೆಗಳನ್ನು ನೇಮಕ ಮಾಡುವುದು ಸೇರಿದಂತೆ ನಡೆದಿರುವ ಅವ್ಯವಹಾರಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಭೀಮಾ ನಾಯಕ್‌ ಎಲ್‌.ಬಿ.ಪಿ. ಅವರು - ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತದಲ್ಲಿ 10 ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಪರಿಷ್ಕರಿಸಿ, 17 ಕೆರೆಗೆ ನೀರು ತುಂಬಿಸುವ ಯೋಜನೆಗೆ ಯೋಜನಾ ವರದಿಯೊಂದಿಗೆ ಸಲ್ಲಿಸಿರುವ ಪ್ರಸ್ತಾವನೆಯ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ತ್ರೀ ಈಶ್ನರ ಭೀಮಣ್ಣ ಖಂಡ್ರೆ ಅವರು - ಮುಳುಗಡೆಯಿಂದ ಸಂತ್ರಸ್ತರಾದವರಿಗೆ ನ್ಯಾಯಾಲಯದ ತೀರ್ಪಿನ ಅನ್ವಯ ಗರಿಷ್ಠ ಪರಿಹಾರ ನೀಡಿರುವ ರೀತಿಯಲ್ಲಿಯೇ ಕಾರಂಜಾ ಜಲಾಶಯದಲ್ಲಿ ಭೂಮಿ ಮತ್ತು ಮನೆ ಕಳೆದುಕೊಂಡಿರುವ ಸಂತ್ರಸರಿಗೆ ಒಂದು ಬಾರಿಯ ವಿಶೇಷ ಪ್ಯಾಕೇಜ್‌, ಭೂಮಿಯ ಪರಿಹಾರ ನೀಡಿ ನ್ಯಾಯ ಸಮಾನತೆ ಕಾಪಾಡಲು ಹೆಚ್ಚಿನ ಪರಿಹಾರ ನೀಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ತ್ರೀ ಶಿವಾನಂದ ಎಸ್‌. ಪಾಟೀಲ ಅವರು - ಬಸವನಬಾಗೇವಾಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮನಗೂಳಿ ಮತ್ತು ಗೊಳಸಂಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರತ್ಯೇಕವಾಗಿ ಪರೀಕ್ಷಾ ಕೇಂದಗಳನ್ನು ತೆರೆಯುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ನರಸಿಂಹ ನಾಯಕ್‌ (ರಾಜುಗೌಡ) ಮತ್ತು ಶ್ರೀ ಎಲ್‌.ಎ. ರವಿಸುಬ್ರಮಣ್ಯ ಅವರುಗಳು - ಬೆಂಗಳೂರಿನಲ್ಲಿರುವ ಮಾಲ್‌ಗಳು ಪಾವತಿಸಬೇಕಾದ ಆಸ್ತಿ ತೆರಿಗೆಯನ್ನು ಕ್ರಮಬದ್ದವಾಗಿ ಪಾವತಿಸದೇ ಇರುವ ಬಗ್ಗೆ ಮಹಾಲೇಖಪಾಲರು ನೀಡಿರುವ ವರದಿಯಂತೆ ಕೈಗೊಂಡಿರುವ ಕ್ರಮದ ಕುರಿತು ಹಾಗೂ ಬನ್ನೇರುಘಟ್ಟ ರಸ್ತೆಯಲ್ಲಿರುವ ಮೀನಾಕ್ಷಿ ಮಹಲ್‌ನವರು ಪಾವತಿಸಬೇಕಾಗಿರುವ ಬಾಕಿ ಆಸ್ತಿ ತೆರಿಗೆ ಮೊತ್ತದ ಜೊತೆಗೆ ಬಡ್ಡಿ ಮತ್ತು ದಂಡವನ್ನು ಸೇರಿಸಿ ವಸೂಲು ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಲ್‌. ನಾಗೇಂದ್ರ ಅವರು - ಮೈಸೂರು ನಗರದಲ್ಲಿ ನಿರ್ಮಾಣ ಮಾಡುತ್ತಿರುವ ಡಾ. ಬಿ.ಆರ್‌. ಅಂಬೇಡ್ಕರ್‌ ಭವನದ ಎರಡನೇ ಹಂತದ ಅನುದಾನದ ಬಿಡುಗಡೆಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. sd) 7) ಡಾ.ಕೆ. ಶ್ರೀನಿವಾಸಮೂರ್ತಿ ಅವರು - ನೆಲಮಂಗಲ ವಿಧಾನಸಭಾ ಕ್ಷೇತದ ದಾಬಸ್‌ಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಪ್ರಯತ್ನ ನಡೆದ ಘಟನೆಗೆ ಸಂಬಂಧಿಸಿದಂತೆ ಎಫ್‌.ಐ.ಆರ್‌. ನಲ್ಲಿ ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರ ಹೆಸರನ್ನು ಉಲ್ಲೇಖಿಸದೇ ಇದ್ದರೂ ದುರುದ್ದೇಶದಿಂದ ಜೈಲಿಗೆ ಕಳುಹಿಸಿರುವ ಸಬ್‌ ಇನ್ಸ್‌ಪೆಕ್ಟರ್‌ರವರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. 8) ಶ್ರೀ ಕೆಎಸ್‌. ಲಿಂಗೇಶ್‌ ಅವರು - ಬೇಲೂರು ತಾಲ್ಲೂಕು ಐದಳ್ಳಿ ಜಮೀನು ರೈತರುಗಳಿಗೆ ಮಂಜೂರಾಗಿರುವ ಸರ್ವೆ ನಂಬರ್‌ ಅದಲು ಬದಲಾಗಿರುವುದರಿಂದ ಎತ್ತಿನಹೊಳೆ ಯೋಜನೆಗೆ ಸ್ವಾಧೀನಪಡಿಸಿಕೊಂಡಿರುವ ಜಮೀನಿಗೆ ಪರಿಹಾರ ದೊರೆಯದಿರುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. 9) ಶ್ರೀ ಎಂ. ಅಶ್ಚಿನ್‌ ಕುಮಾರ್‌ ಅವರು - ಟಿ. ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಇತರರಿಗೆ ಓಡಾಡಲು ಸಮರ್ಪಕ ಬಸ್‌ ವ್ಯವಸ್ಥೆ ಇಲ್ಲದೆ ತೊಂದರೆ ಉಂಟಾಗಿರುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚೆವರ ಗಮನ ಸೆಳೆಯುವುದು. 6. ಅರ್ಧ ಗಂಟೆ ಕಾಲಾವಧಿ ಚರ್ಚೆ ತ್ರೀ ಎಸ್‌. ರಾಮಪ್ಪ ಅವರು - ಶಾಲಾ ಕಟ್ಟಡಗಳ ದುರಸ್ತಿ ಬಗ್ಗೆ ದಿನಾಂಕ: 15.09.2022 ರಂದು ನಾಲ್ಕನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 58(500)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಚೆ ಸಂಖ್ಯೆಕವಿಸಸ/ಶಾರಶಾ/18/2018-22 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆಂಗಳೂರು. ದಿನಾಂಕ: 29.08.2022. ಮಾನ್ಯರೆ, ಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. kkk ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 174(1)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ಕರ್ನಾಟಕ ವಿಧಾನಸಭೆಯು ಸೋಮವಾರ, ದಿನಾಂಕ: 12ನೇ ಸೆಷ್ಟೆಂಬರ್‌, 2022ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆಂದು ತಮಗೆ ತಿಳಿಸಲಿಚ್ಛಿಸುತ್ತೇನೆ. ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ತಮ್ಮ ವಿಶ್ವಾಸಿ, Lk Meo shal (ಎಂ.ಕೆ. ವಿಶಾಲಾಕ್ಲಿ) ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. 4 i & ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ. ಬೆಂಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ. ನವದೆಹಲಿ, ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ, ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 2 ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ಕಾರ್ಯದರ್ಶಿ. ಕರ್ನಾಟಕ ವಿಧಾನ AA ಬಂಿಗಳಾಧು k ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೂ s ಮಹಾಲೇಖಪಾಲರು, ಕರ್ನಾಟಕ, ಕ . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. j ಆಯುಕ್ತರು." ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. . ನಿರ್ದೇಶಕರು, ದೂರದರ್ಶನ ಕೇಂದ್ರ, ಬೆಂಗಳೂರು. . ನಿರ್ದೇಶಕರು. ಆಕಾಶವಾಣಿ, ಬೆಂಗಳೂರು. . ನಿರ್ದೇಶಕರು. ಮುದಣ ಮತ್ತು ಲೇಖನ ಸಾಮಗಿಗಳ ಇಲಾಖೆ. ಬೆಂಗಳೂರು. k ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಬೆ, ಬೆಂಗಳೂರು. . ಮಾನ್ಯ ಸಭಾಧ್ಯಕ್ಷರ ಸಲಹೆಗಾರರು, ಕರ್ನಾಟಕ ವಿಧಾನಸಬೆ. ಬೆಂಗಳೂರು, } ಮಾನ್ಯ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ಬೆಂಗಳೂರು. . ಮಾನ್ನ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸ ಬೆ, ಬೆಂಗಳೂರು. , ಮಾನ ಸರ್ಕಾರಿ ಮುಖ್ಯ ಸಚೇತಕರ ಅಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾವಸಭೆ, ಬೆಂಗಳೂರು. . ಮಾನ ವಿರೋಧ ಪಕದ ಮುಖ ಸಜೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ಬೆಂಗಳೂರು. pe ; ಕರ್ನಾಟಕ ವಿಧಾನಸಭೆಯ ಎಲ್ಲಾ ಅಧಿಕಾರಿಗಳಿಗೆ”. - ಮಾಹಿತಿಗಾಗಿ. ಮಿ NN EN ಲೌ KEKE KARNATAKA LEGISLATIVE ASSEMBLY No.KLAS/LEGN/18/2018-22 Legislative Assembly Secretariat, Vidhana Soudha, Bengaluru. Date: 29.08.2022. Dear Sir/Madam, Sub: Sessions of Karnataka Legislative Assembly date and time - intimation reg. x kxxK In exercise of the powers conferred under Article 1741) of the Constitution of India, Hon'ble Governor of Karnataka has summoned the Karnataka Legislative Assembly to meet at 11.00 a.m. on Monday, the 12" September, 2022 in the Legislative Assembly Chamber, Vidhana Soudha, Bengaluru. I request you to kindly attend the meeting. To: Yours faithfully, a Maoh ah (M.K. VISHALAKSHI) Secretary, Karnataka Legislative Assembly. All the Hon'ble Members of Karnataka Legislative Assembly. Copy to: WOON UL PW The Chief Secretary and Additional Chief Secretaries to Government of Karnataka, Bengaluru. The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi, The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon'ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. , The Resident Commissioner, Karnataka Bhavan, New Delhi. . The Secretary, Karnataka Legislative Council, Bengaluru. , The Advocate General, Karnataka, Bengaluru. . The Accountant General, Karnataka, Bengaluru. . The Secretaries of all the State Legislatures. . The Commissioner, Department of Information & Public Relations, Bengaluru. . The Director, Doordarshan Kendra, Bengaluru. . The Director, All India Radio, Bengaluru. . The Director, Printing, Stationery and Publications, Bengaluru. . The P.S to Hon'ble Speaker, Karnataka Legislative Assembly, Bengaluru. . The Advisor to Hon'ble Speaker, Karnataka Legislative Assembly, Bengaluru. , The P.S to Hon'ble Deputy Speaker, Karnataka Legislative Assembly, Bengaluru. . The P.S to Leader of Opposition, Karnataka Legislative Assembly, Bengaluru. . The P.S to Government Chief Whip, Karnataka Legislative Assembly, Bengaluru. . The P.S to Opposition Chief Whip, Karnataka Legislative Assembly, Bengaluru. . All the Officers of Karnataka Legislative Assembly Secretariat ~ for information. pa ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಹದಿಮೂರನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಸೆಪ್ಟೆಂಬರ್‌ 2022 ಸೋಮವಾರ, ದಿನಾಂಕ 12 y ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 13 § ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 14 - ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 15 ಃ: ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 16 : ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 17 4 ಕಾರ್ಯಕಲಾಪಗಳು ಇರುವುದಿಲ್ಲ ಭಾನುವಾರ, ದಿನಾಂಕ 18 ಕ ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 19 4 ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 20 ೫ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 21 (; ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 22 2; ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 23 - ಸರ್ಕಾರಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ತಮಗಳೇನಾದರೂ ಇದ್ದಲ್ಲಿ, ತದನಂತರ ತಿಳಿಸಲಾಗುವುದು. ಸಭಾಧ್ಯಕ್ಷ ರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಷಿ ಬೆಂಗಳೂರು, ಕಾರ್ಯದರ್ಶಿ, ದಿನಾ೦ಕ: 29.08.2022. ಕರ್ನಾಟಕ ವಿಧಾನ ಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. Monday, Tuesday, Wednesday, Thursday, Friday, Saturday, Sunday, Monday, Tuesday, Wednesday, Thursday, Friday, KARNATAKA LEGISLATIVE ASSEMBLY FIFTEENTH ASSEMBLY THIRTEENTH SESSION PROVISIONAL PROGRAMME dated the 12" dated the 13" dated the 14" dated the 15" dated the 16" dated the 17" dated the 18" dated the 19" dated the 20" dated the 21° dated the 22™ dated the 23° SEPTEMBER 2022 Official Business Official Business Official Business Official /Non-official Business Official Business No Sitting General Holiday Official Business Official Business Official Business Official /Non-official Business Official Business Further Programme if any, will be intimated later. Bengaluru, Dated: 29.08.2022. To: By Order of the Speaker, M.K. VISHALAKSHI Secretary, Karnataka Legislative Assembly. All the Hon’ ble Members of Legislative Assembly. ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY ಸಂಖ್ಯೆ: ಕವಿಸಸ/ಶಾರಶಾ/18/2018-22 ವಿಧಾನಸಬೆಯ ಸಚಿವಾಲಯ, ವಿಧಾನಸೌಧ, ಬೆಂಗಳೂರು. ದಿನಾಂಕ: 23.09.2022. ಅಧಿಸೂಚನೆ ಸೋಮವಾರ, ದಿನಾಂಕ 12ನೇ ಸೆಪ್ಟೆಂಬರ್‌, 2022 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಹದಿಮೂರನೇ ಅಧಿವೇಶನವನ್ನು ಶುಕ್ರವಾರ, ದಿನಾಂಕ 23ನೇ ಸೆಪ್ಟೆಂಬರ್‌, 2022 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ. tae Nas Sadi (ಎಂ.ಕೆ.ವಿಶಾಲಾಕಿ) ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ. ಗೆ: ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. ಪತಿಗಳು: ಕರ್ನಾಟಕ ಸರ್ಕಾರದ ಮುಖ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಬಾರತ ಸರ್ಕಾರದ ಸಂಸದೀಯ ವೃವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ಲಾನಿಕೆ ಆಯುಕರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಬುದರ್ಕಿ, 4ರ್ನಾಟಕ ವಿಧಾನ ಪರಿಷತ್ತು, ಬೆಂಗಳೂರು. 12. ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೊರು. 13. ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕರು, ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇಶೆಕರು, ದೂರದರ್ಶನೆ ಕೇಂದ್ರ, ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗಿಗಳ ಇಲಾಖೆ, ಬೆಂಗಳೂರು. 19. ಮಾನ್ನ ಸಭಾಧಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 20. ಮಾನ ಸಭಾಧರ ಸಲಹೆಗಾರರು, ಕರ್ನಾಟಕ ವಿಧಾನಸಜೆ, ಬೆಂಗಳೂರು. 21. ಮಾನೆ ಉಪ ಸಭಾದ್ದಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಬೆ, ಬೆಂಗಳೂರು. 22. ಮಾನೆ ವಿರೋಧ ಪನಿಜಔ ನಾಯೆಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 23. ಮಾನ ಸರ್ಕಾರಿ ಮುಹ್ಲಿ ಸಚೇತಕರ ಆಷೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಮಾನ, ವಿರೋಧ ಪಕ್ಷದೆ ಮುಖ್ಯ ಸಚೇತೆಕರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 25. ಕನಾಟಕ ವಿಧಾನಸಔಯ ಎಲ್ಲ್‌ ಅಧಿಕಾರಿಗಳಿಗೆ”- ಮಾಹಿತಿಗಾಗಿ. kkk oA [ek GL ಗೆ ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY No.KLAS/LGA/18/2018-22 Legislative Assembly Secretariat, Vidhana Soudha, Bengaluru. Date: 23.09.2022. NOTIFICATION The meeting of the Thirteenth Session of the Fifteenth Legislative Assembly, which commenced on Monday, the 12" September, 2022 is adjourned sine-die on Friday, the 23" Septem ber, 2022. Wa Nc eh ofa (M.K.VISHALAKSHI) Secretary, Karnataka Legislative Assembly. To, All the Hon’ble Members of Kamataka Legislative Assembly. Copy to: The Chief Secretary and Additional Chief Secretaries to Government of Karnataka, Bengaluru. The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon’ ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14. The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The P.S to Hon’ble Speaker, Karnataka Legislative Assembly, Bengaluru. 20. The Advisor to Hon’ ble Speaker, Karnataka Legislative Assembly, Bengaluru. 21. The P.S to Hon’ble Deputy Speaker, Karnataka Legislative Assembly, Bengaluru. 22. The P.S to Leader of Opposition, Karnataka Legislative Assembly, Bengaluru. 23. The P.S to Government Chief Whip, Karnataka Legislative Assembly, Bengaluru. 24. The P.S to Opposition Chief Whip, Karnataka Legislative Assembly, Bengaluru. 25. All the Officers of Karnataka Legislative Assembly Secretariat - for information. PAAR N- kkk ಸಂಖ್ಯೆ: ಕರ್ನಾಟಕ ವಿಧಾನಸಬೆ ಹದಿನೈದನೇ ವಿಧಾನಸಭೆ ಲಘು ಪಕಟಣೆ ಭಾಗ - 2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಮಂಗಳವಾರ, ದಿನಾಂಕ 08ನೇ ನವೆಂಬರ್‌, 2022. 266 ವಿಧಾನಸಭೆಯ ಅಧಿವೇಶನದ ಮುಕ್ತಾಯ ಶುಕ್ರವಾರ, ದಿನಾಂಕ 23ನೇ ಸೆಪ್ಟೆಂಬರ್‌, 2022 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ 15ನೇ ವಿಧಾನಸಬೆಯ ಹದಿಮೂರನೇ ಅಧಿವೇಶನವನ್ನು 2022ನೇ ಅಕ್ಲೋಬರ್‌ 23ರ ಅಧಿಸೂಚನೆ ಕ್ರಮಾಂಕ: ಸಂವ್ಯಶಾಇ 05 ಸಂವ್ಯವಿ 2022ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆಂದು ಈ ಮೂಲಕ ಮಾನ್ಯ ಸದಸ್ಯರಿಗೆ ತಿಳಿಸಲಾಗಿದೆ. ಜಿ ಏವ ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. Fi [4% ಪ 4 i CSRIRESDOEDCO ESSA ATLA LHN [Ne] [em NN WN Wh ಕರ್ನಾಟಕ ಸರ್ಕಾರದ ಮುಖ ಕಾರ್ಯದರ್ಶಿ, ಅಪರ ಮುಖಿ ಕಾರ್ಯದರ್ಶಿಯವರಿಗೆ, ಬೆಂಗಳೂರು. ಎಲ್ಲಾ ಇಲಾಖಾ ಪಧಾನ ಕಾರ್ಕುದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವೃವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು, ಮಹ ಪಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ, . ಸ್ಲಾನಿಕ ಆಯುಕರು, ಕರ್ನಾಟಕ ಭವನ, ನವದೆಹಲಿ. . ಕಾರ್ಕುದರ್ಶಿ, ಕರ್ನಾಟಕ ವಿಧಾನ ಪರಿಷತು, ಬೆಂಗಳೂರು. . ಅಡೊಕೇಟ್‌ ಜನರಲ್‌, ಕರ್ನಾಟಕ, ಜೆಂಗಳೌರು. ; ಮಹನೆಲೇಖಪಾಲರು, ಕರ್ನಾಟಕ, ಬೆಂಗಳೂರು. . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. . ಆಯುಕರು, ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. . ನಿರ್ದೇಶಕರು, ದೂರದರ್ಶನೆ ಕೇಂದ, ಬೆಂಗಳೂರು. . ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. . ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗಿಗಳ ಇಲಾಖೆ, ಬೆಂಗಳೂರು. ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. , ಮಾನೆ ಸಭಾದೆ3ರ ಸಲಹೆಗಾರರು, ಕರ್ನಾಟಕ ವಿಧಾನಸಜೆ, ಬೆ೦ಗಳೂರು. . ಮಾನ ವಿರೋಧ ಪಕ್ಷದ ನಾಯಕರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಬ್ಲೆ, ಬೆಂಗಳೂರು. ಮಾನೆ ಸರ್ಕಾರಿ ಮುಸ್ಲಿ ಸಜೇತಕರ ಆಪೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಬೆ, ಬೆಂಗಳೂರು. , ಮಾನೆ ವಿರೋಧ ಪಕದೆ ಮುಖ ಸಚೇತೆಕೆರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಜೆ, ಬೆಂಗಳೂರು. 24. ಕನಾಣಿಟಕ ವಿಧಾನಸಔೆಯ ಎಲ್ಲ್‌ ಅಧಿಕಾರಿಗಳಿಗೆ"- ಮಾಹಿತಿಗಾಗಿ. Kkkkok KARNATAKA LEGISLATIVE ASSEMBLY FIFTEENTH ASSEMBLY BULLETIN PART-II (General information relating to Parliamentary and Other Matters) Tuesday, 8" November, 2022. No: 266 PROROGATION OF SESSION OF THE LEGISLATIVE ASSEMBLY Hon’ble Members are hereby informed that the 13" Session of the 15" Legislative Assembly, which was adjcurned sine-die on Friday, the 23° September, 2022 has been prorogued by the Hon'ble Governor of Karnataka vide Notification No.DPAL 05 SAMVYAVI 2022, Dated 23°“ October, 2022. M.K. VISHALAKSHI, Secretary , Karnataka Legislative Assembly. All the Hon’ble Members of Karnataka Legislative Assembly. Copy to: The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon’ ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14. The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The P.S to Hon’ble Speaker, Karnataka Legislative Assembly, Bengaluru. 20. The Advisor to Hon’ ble Speaker, Karnataka Legislative Assembly, Bengaluru. 21. The P.S to Leader of Opposition, Karnataka I_.egislative Assembly, Bengaluru. 22. The P.S to Government Chief Whip, Karnataka Legislative Assembly, Bengaluru. 23. The P.S to Opposition Chief Whip, Karnataka Legislative Assembly, Bengaluru. 24. All the Officers of Karnataka Legislative Assembly Secretariat — for information. NOON NS eek The Chief Secretary and Additional Chief Secretaries to Government of Karnataka, Bengaluru. ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಹದಿಮೂರನೇ ಅಧಿವೇಶನ ಲಘು ಪಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಸೋಮವಾರ, 29ನೇ ಆಗಸ್ಟ್‌ 2022 ಸಂಖ್ಯೆ: 258 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾಂಕ 12ನೇ ಸೆಪ್ಪೆಂಬರ್‌ 2022ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಭೆಯ 13ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾಂಕ: 12, 13, 14, 15, 16, 19, 20, 2], 22 ಮತ್ತು 23ನೇ ಸೆಪ್ಟೆಂಬರ್‌ 2022 ]. ಪ್ರಶ್ನೆಗಳು (ನಿಯಮಗಳು 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-1 ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಠಿಯ ಪ್ರಶ್ನೆಗಳು y. ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳನ್ನಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕೆ ಪರಿಗಣಿಸಲಾಗುವುದು. ಆ ಪ್ರಶ್ನೆಗಳೂ ಒಳಗೊಂಡಂತೆ, ದಿನವೊಂದಕ್ಕೆ ಗರಿಷ್ಠ ಐದು(5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಪ್ರಸ್ತುತ ಅಧಿವೇಶನದ ಅವಧಿಯಲ್ಲಿ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸಮೂಹವಾರು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಮಧ್ಯಾಹ್ನ 3.00 ಗಂಟೆಯ ಒಳಗಾಗಿ ಮಾತ್ರ ನೀಡಲು ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ಪೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಪ್ರಕ್ನೆಗಳ ಸೂಚನಾ ಪ್ರಶ್ನೆಗಳ ಸೂಚನಾ ಬ್ಯಾಲೆಟ್‌ ಪಟ್ಟಿ | ಉಪವೇಶನದ ಪತ್ರಗಳನ್ನು ಸಮೂಹ ಪತ್ರಗಳ ಬ್ಯಾಲೆಟ್‌ | ನಡೆಯುವ ಸ್ಥಳ ಸಂಖ್ಯೆ ದಿನಾಂಕ ಸ್ವೀಕರಿಸಲು ಕೊನೆಯ ನಡೆಸುವ ದಿನಾಂಕ | ಮತ್ತು ಸಮಯ ದಿನಾಂಕ 1 | 12.09.2022 ಅ-ನ 01.09.2022 03.09.2022 (ಸೋಮವಾರ) 2 | 13.09.2022 ಷೆ ೮-B 01.09.2022 05.09.2022 & (ಮಂಗಳವಾರ) 5582 ಜಳ 3. | 14.09.2022 p88 02.09.2022 06.09.2022 UU (ಬುಧವಾರ) ಹನ f- IN WE ನಗ H 4 15.09.2022 {484 03.09.2022 07.09.2022 ಢ್‌ (ಗುರುವಾರ) k L- 16.09.2022 05.09.2022 08.09.2022 (ಶುಕ್ರವಾರ) & TT 3.05.2022 ಅ-Aಿ 06.09.2022 09.09.2022 (ಸೋಮವಾರ) 77T 30 Sw ಆ-B 07.09.2022 12.09.2022 4 (ಮಂಗಳವಾರ) Bg 98 & TU 205.2022 DB ಇ-C 08.09.2022 13.09.2022 4 ಗಡ್‌ (ಬುಧವಾರ) MC fy ಗ ಮ [7 275202 [43 ss 8-0 | 09.09.2022 14.09.2022 Fs: (ಗುರುವಾರ) a 8 10 T 23092022 y % WE 12.09.2022 15.09.2022 (ಶುಕವಾರ) (| ನಿಯಮ 39ರ ಮೇರೆಗೆ ಪ್ರಶ್ನೆಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು ಮತ್ತು ನಿಯಮ 41ರ ಮೇರೆಗೆ ಉತ್ತರಗಳನ್ನು ಒದಗಿಸಲು ಇರುವ 10 ದಿನಗಳ ಕಾಲಾವಕಾಶವನ್ನು ಪ್ರಸ್ತುತ ಅಧಿವೇಶನದ ಪ್ರಶ್ನೋತ್ಸರ ದಿನಾಂಕಗಳ ಅವಧಿಗೆ ಮಾತ್ರ ಕಡಿತಗೊಳಿಸಲಾಗಿರುತ್ತದೆ. ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಈ ಕೆಳಕಂಡ ಪಟ್ಟಿಯಲ್ಲಿ ನೀಡಲಾಗಿದೆ:- ಸಮೂಹ ಅ-ಸಿ ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ನೀಡುವ ದಿನಾಂಕ ಇಲಾಖೆಗಳು 12 ಮತು 19ನೇ ಕಂದಾಯ ಸಚಿವರು ಕಂದಾಯ ಇಲಾಖೆಯಿಂದ ಮುಜರಾಯಿ ಸೆಪ್ಪೆಂಬರ್‌ 2022 ಹೊರತುಪಡಿಸಿ ಕಂದಾಯ (ಸೋಮವಾರ) ವಸತಿ ಹಾಗೂ 1. ವಸತಿ ಇಲಾಖೆ ಮೂಲಸೌಲಭ್ಯ ಅಭಿವೃದ್ಧಿ) 2, ಮೂಲಸೌಲಭ್ಯ ಅಭಿವೃದ್ಧಿ, ಬಂದರು ಸಚಿವರು % ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಮೂಲಸೌಲಭ್ಯ ಅಭಿವೃದ್ಧಿ ಮೀನುಗಾರಿಕೆ, ಬಂದರು 1. ಪಶುಸಂಗೋಪನೆ ಮತ್ತು ಮತು ಒಳನಾಡು ಜಲಸಾರಿಗೆ ಮೀನುಗಾರಿಕೆ ಇಲಾಖೆಯಿಂದ ಸಚಿವರು ಮೀನುಗಾರಿಕೆ PE ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಬಂದರು ಹಾಗೂ ಒಳನಾಡು ಜಲಸಾರಿಗೆ ಲೋಕೋಪಯೋಗಿ ಲೋಕೋಪಯೋಗಿ ಇಲಾಖೆ ಸಚಿವರು ಪಶುಸಂಗೋಪನೆ ಸಚಿವರು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಿಂದ ಪಶುಸಂಗೋಪನೆ ಮುಜರಾಯಿ ಹಾಗೂ ಹಜ್‌ 1. ಕಂದಾಯ ಇಲಾಖೆಯಿಂದ ಮುಜರಾಯಿ ಮತ್ತು ವಕ್ಸ್‌ ಸಚಿವರು 2. ಅಲಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಸ್‌ ಇಲಾಖೆಯಿಂದ ಹಜ್‌ ಮತ್ತು ವಕ್‌ ೪ ಪ್ರಶ್ನೆಗಳಿಗೆ ಉತ್ತರ | ಸ್ಪಂಬಂಧಪಟ್ಟ ಮಂತ್ರಿಗಳು ಸಮೂಹ ಆ-ಡ ಡುವ ದಿನಾಂಕ ನೀ ನಾ 13 ಮತ್ತು 20ನೇ | ಮುಖ್ಯಮಂತ್ರಿಗಳು ಸೆಪ್ಪೆಂಬರ್‌ 2022 (ಮಂಗಳವಾರ) ಜಲಸಂಪನ್ಮೂಲ ಸಚಿವರು ಜಲಸಂಪನ್ಮೂಲ ಇಲಾಖೆಯಿಂದ ಭಾರಿ ಮತ್ತು ೨; 6. ಇಲಾಖೆಗಳು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ. . ಸಂಪುಟ ವ್ಯವಹಾರಗಳು. . ಆರ್ಥಿಕ ಇಲಾಖೆ. . ನಗರಾಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಅಭಿವೃದ್ಧಿ ಒಳಾಡಳಿತ ಇಲಾಖೆಯಿಂದ ಗುಪ್ತಚರ ಹಂಚಿಕೆಯಾಗದ ಇನ್ನಿತರೆ ಖಾತೆಗಳು. ಮಧ್ಯಮ ನೀರಾವರಿ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ]. ಜಲಸಂಪನ್ಮೂಲ ಇಲಾಖೆಯಿಂದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ . ಕಾನೂನು ಇಲಾಖೆ ರಚನಾ ಇಲಾಖೆ ಗೃಹ ಸಚಿವರು ಒಳಾಡಳಿತ ಇಲಾಖೆಯಿಂದ ಗುಪ್ತಚರ ವಿಭಾಗ ಹೊರತುಪಡಿಸಿ ಒಳಾಡಳಿತ ಅಬಕಾರಿ ಸಚಿವರು ಆರ್ಥಿಕ ಇಲಾಖೆಯಿಂದ ಅಬಕಾರಿ ಸಮೂಹ ಇ-(C ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ 14 ಮತ್ತು 21ನೇ ಸಾರಿಗೆ ಹಾಗೂ 1. ಸಾರಿಗೆ ಇಲಾಖೆ ಖಿಎನಿ ಸಿಪ್ಪುಂಬರ್‌ 2022 ಪರಿಶಿಷ್ಟ 2. ಸಮಾಜ ಕಲ್ಯಾಣ ಇಲಾಖೆಯಿಂದ (ಬುಧವಾರ) ಪರಿಶಿಷ್ಟ ವರ್ಗಗಳ ಕಲ್ಯಾಣ ಪಂಗಡಗಳ ಕಲ್ಯಾಣ ಸಚಿವರು ಸಮಾಜ ಕಲ್ಯಾಣ ಹಾಗೂ 1. ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಮಾಣ/' ೧ ಜಂದುಳಿದ ವರ್ಗಗಳ ಕಲ್ಯಾಣ ಸಚಿವರು ಇಲಾಖೆ ಕೃಷಿ ಸಚಿವರು ಕೃಷಿ ಇಲಾಖೆ ರೇಷ್ಮೆ ಹಾಗೂ ಯುವ 1. ತೋಟಗಾರಿಕೆ ಮತ್ತು ರೇಷ್ಮೆ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರೇಷ್ಮೆ ಸಚಿವರು 2. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತೋಟಗಾರಿಕೆ ಹಾಗೂ 1. ತೋಟಗಾರಿಕೆ ಮತ್ತು ರೇಷ್ಮೆ ಯೋಜನೆ, ಕಾರ್ಯಕ್ರಮ ಇಲಾಖೆಯಿಂದ ತೋಟಗಾರಿಕೆ ಸಂಯೋಜನೆ ಮತ್ತು ಸಾಂಖ್ಯಿಕ 2. ಯೋಜನೆ, ಕಾರ್ಯಕ್ರಮ ಸಚಿವರು ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಕಾರ್ಮಿಕ ಸಚಿವರು ಕಾರ್ಮಿಕ ಇಲಾಖೆ ಸಮೂಹ ಈ-ರD ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ | ಸಂಬಂಧಪಟ್ಟ ಮಂತ್ರಿಗಳು — ಇಲಾಖೆಗಳು 15 ಮತ್ತು 22ನೇ ಸೆಪ್ಟೆಂಬರ್‌ 2022 (ಗುರುವಾರ) ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಉನ್ನತ ಶಿಕಣ, ಮಾಹಿತಿ Ci p ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು ಅರಣ್ಯ, ಪರಿಸರ ಮತು ಜೀವಿಶಾಸ ಈ ಮಿ ಇಲಾಖೆಯಿಂದ ಅರಣ್ಯ. 2. ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ 1.ಶಿಕ್ಷಣ 2.ಮಾಹಿತಿ ತಂತ್ರಜ್ಞಾನ, ಜೈವಿಕ ಇಲಾಖೆಯಿಂದ ಉನ್ನತ ಶಿಕ್ಷಣ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ 3.ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ | ಜೀವಿಶಾಸ್ತ್ರ ಮತ್ತು ಪರಿಸರ 1. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಪರಿಸರ ಮತ್ತು ಸಚಿವರು ಜೀವಿಶಾಸ್ತ್ರ 2. ಪ್ರವಾಸೋದ್ಯಮ ಇಲಾಖೆ. | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕಣ ಸಚಿವರು [NY ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಹಾಗೂ ಸಕಾಲ ಸಚಿವರು ll . ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ. . ವೈದ್ಯಕೀಯ ಶಿಕ್ಷಣ ಇಲಾಖೆ. 1. ಶಿಕ್ಷಣ ಇಲಾಖೆಯಿಂದ ಪಾಥಮಿಕ ಮತ್ತು ಪೌಢ ಶಿಕ್ಷಣ . ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸಕಾಲ. | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು — 1. ಇಂಧನ ಇಲಾಖೆ 2. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಮೂಹ ಉ-೬ ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು 16 ಮತ್ತು 23ನೇ ಸೆಪ್ಟೆಂಬರ್‌ 2022 (ಶುಕವಾರ) ಇಲಾಖೆಗಳು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಸಹಕಾರ ಸಚಿವರು ನಗರಾಭಿವೃದ್ಧಿ ಸಚಿವರು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಸಕರೆ ಹೊರತುಪಡಿಸಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಹಕಾರ ಇಲಾಖೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳ(KUWSDB), ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (KUIDFC) ಒಳಗೊಂಡಂತೆ ನಗರಾಭಿವೃದ್ಧಿ ಇಲಾಖೆ (ಬೆಂಗಳೂರು ಅಭಿವೃದ್ಧಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಾಗೂ ನಗರ ಯೋಜನಾ ನಿರ್ದೇಶನಾಲಯ ಹೊರತುಪಡಿಸಿ) ಪೌರಾಡಳಿತ, ಕೈಗಾರಿಕೆಗಳು ಸಾರ್ವಜನಿಕ ಸಣ್ಣ Ao] ಹಾಗೂ ವಲಯ ಉದ್ಯಮಗಳ ಸಜಚೆವರು iy ನಗರಾಭಿವೃದ್ಧಿ ಇಲಾಖೆಯಿಂದ ಪುರಸಭೆ ಮತ್ತು ಸ್ಥಳೀಯ ಸಂಸ್ಥೆಗಳು (ನಗರ ಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು) 2 ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು 3. ಅರ್ಥಿಕ ಇಲಾಖೆಯಿಂದ ಸಾರ್ವಜನಿಕ ಉದ್ದಿಮೆಗಳು ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು 1. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗಣಿ ಮತ್ತು ಭೂ ವಿಜ್ಞಾನ. 2. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಕೈಮಗ್ಗ ಮತ್ತು ಜವಳಿ 1. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಹಾಗೂ ಸಕ್ಕರೆ ಸಚಿವರು ಕೈಮಗ್ಗ ಮತ್ತು ಜವಳಿ ೨ನೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟಿ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ.((ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅನುಮತಿಸಲಾಗುವುದು) ಅರ್ಧ ಗಂಟೆ ಕಾಲಾವಧಿಯ ಸೂಚನಾ ಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. 3. ಶೂನ್ಯ ವೇಳೆ (ನಿಯಮ 59ಎ, ಬಿ. ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯಂತ ಮಹತ್ವವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ನೋತ್ತರ, ಶೂನ್ಯ ವೇಳ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುವ 0 ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತದೆ. pe) 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದ್ಯಪ್ಪಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಛ್ಚಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ ರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಕರ ವಿಧೇಯಕಗಳನ್ನು ನಿಯಮ 75() ಮತ್ತು (2)ರಡಿ ಮಾನ್ಯ ಸದಸ್ಕರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದ್ಯಷ್ಟಿಯ ಖಾಸಗಿ ಸದಸ್ಕರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. 10 ಖಾಸಗಿ ಸದಸ್ಯರ ವಿಧೇಯಕಗಳುನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ಪೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ. ಖಾಸಗ್ಗ ಸದಸ್ಯರ ಖಾಸಗಿ ಸದಸ್ಯರ ವಿಧೇಯಕ ಮತ್ತು ಖಾಸಗಿ ಸದಸ್ಯರ ಬ್ಯಾಲೆಟ್‌ ನಡೆಯುವ ಸ್ಥಳ ಕಾರ್ಯಕಲಾಪಗಳಿ | ನಿರ್ಣಯಗಳ ಸೂಚನಾ ವಿಧೇಯಕ ಮತ್ತು ಮತ್ತು ಸಮಯ ಗೆ ಗೊತ್ತುಪಡಿಸಿದ | ಪತ್ರಗಳನ್ನು ಸ್ನೀಕರಿಸಲು ನಿರ್ಣಯಗಳಿಗೆ ದಿನಾಂಕ ಕೊನೆಯ ದಿನಾಂಕ ಬ್ಯಾಲೆಟ್‌ ನಡೆಸುವ ದಿನಾಂಕ 15.09.2022 08.09.2022 13.09.2022 ಸ ಜ (ಗುರುವಾರ) (ಗುರುವಾರ) (ಮಂಗಳವಾರ) ಸ ಜಥ ನನ್ನತ ಇ P | 398 22.09.2022 15.09.2022 20.09.2022 RBH FB (ಗುರುವಾರ) (ಗುರುವಾರ) (ಮಂಗಳವಾರ) 88 # HB AE Ks: x AS # 8. ಅರ್ಜಿಗಳು (ನಿಯಮ 136 ರಿಂದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತದೃಷ್ಠಿಯ ನಾಗರೀಕರ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-। ಮತ್ತು 2 ಎಂಕೆ. ವಿಶಾಲಾಕ್ಷಿ ಕಾರ್ಯದರ್ಶಿ ಕರ್ನಾಟಕ ವಿಧಾನ ಸಭೆ. ಇವರಿಗೆ: ಕರ್ನಾಟಕ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಪ್ರಶ್ನೆಗಳು, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳುನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಒಳಗೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ:128, ಮೊದಲನೇ ಮಹಡಿ, ವಿಧಾನ ಸಕು ಬೆಂಗಳೂರು) ನೀಡತಕ್ಕದ್ದು. ಈ ಲಘು ಪ್ರಕಟಣೆಯು www.kla.kar.nic.in/assembly/ lob /lob.htm ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. 12 ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) 1. 2 13. ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬಂಧಪಟ್ಟಿರತಕ್ಕದ್ದು; ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; ಎಮದು ಸಂದಿಗ್ನವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; . ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದ್ದಲ್ಲ; , ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬಾರರಾಗಿರತಕದ್ದು; ಬ ಕಬ ಆದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು, ಅಣಕದ ಮಾತುಗಳನ್ನು ದೋಷಾರೋಪಣೆಗಳನ್ನು ಶ್ಲಾಘನೆ, ವಿಶ್ಲೇಷಣೆಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ; . ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ಷಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಲನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ. . ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; A Dae ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದಲ್ಲಃ . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅಂತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪುಶ್ನೆಯನ್ನೂ ಕೇಳತಕ್ಕದಲ್ಲ; . ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ಧ್ಹನಿತಗೊಳ್ಳುವಂತಿರತಕ್ಕದಲ್ಲ; ಒಂದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದಿರುವಂತಹ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 13 14. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪುಶ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೋ ಅಂಥ ಪಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನ: ಕೇಳತಕ್ಕದಲ್ಲ; 15. ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; 16. ಅದರಲ್ಲಿ, ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳತಕ್ಕದಲ್ಲ; 17. ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; 18. ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; | 19. ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪಶ್ನಿಸತಕ್ಕದಲ್ಲ; 20.ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ. . ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ದ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೇ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪಶ್ನಿಸತಕ್ಕದಲ್ಲ. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; 22.ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪಶ್ನೆಯಲ್ಲಿ ಕೇಳಿದ ವಿಷಯ, ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; 2 pl 14 ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1 ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದಲ್ಲಿ ದಿನಾಂಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. 6) ಪಶ್ನೆ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. 7) ಪ್ರಶ್ನೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. 8) ಪ್ರಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. 5% % kk kk ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 12ನೇ ಸೆಪೆಂಬರ್‌, 2022 w (ಸಮಯ: ಬೆಳಿಗ್ಗೆ 11.00 ಗಂಟೆಗೆ) ' ಎಂಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿವಾಂಕ 13ನೇ ಸೆಪ್ಪೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಎರಡನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಎರಡನೇ ಪಟ್ಟಿ 2. ಕಾರ್ಯದರ್ಶಿಯವರ ವರದಿ ಕಾರ್ಯದರ್ಶಿಯವರು:- ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಷ್ಟ್ರಪತಿಗಳು 1 ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ವ್ತೇಕವಾಗಿ ಕಳುಹಿಸಲಾಗಿರುವ ಮೊದಲನೇ ಮತ್ತು ಎರಡನೇ ಪಟ್ಟಿ ರೀತ್ಯಾ, ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. [No 2 2 [e) [el J ಬ 2 2) 3) ತ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಎನ್‌. ನಾಗರಾಜ (ಎಂಟಿಬಿ) (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ನಾರಾಯಣಗೌಡ (ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ರೇಷ್ಮೆಹುಳುಬಿತ್ತನೆ, ರೇಷ್ಮೆಗೂಡು ಮತ್ತು ರೇಷ್ಮೆನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ವಿನಿಯಮನ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 5. ಗಮನ ಸೆಳೆಯುವ ಸೂಚನೆಗಳು ಶ್ರೀ ಎ.ಎಸ್‌. ಪಾಟೀಲ (ನಡಹಳ್ಳಿ) ಅವರು - ತಾಳಿಕೋಟಿ ತಾಲ್ಲೂಕ ಕೇಂದದಲ್ಲಿ ತಾಲ್ಲೂಕ ಆರೋಗ್ಯಾಧಿಕಾರಿಗಳ ಕಛೇರಿ ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವ ಬಗ್ಗೆ ಹಾಗೂ ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಮತ್ತು ಮಡಿಕೇಶ್ಲರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದಗಳನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ನಂಜನಗೂಡು ತಾಲ್ಲೂಕು ಚಿಕ್ಕಯ್ಕನ ಛತ್ರ ಹೋಬಳಿಯ ಹದಿನಾರು ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿರ್ಮಾಣಕ್ಕೆ ಜಮೀನು ಮಂಜೂರಾಗಿದ್ದರೂ ಟಿ.ಎಸ್‌.ಪಿ. ಯೋಜನೆಯಲ್ಲಿ ಅನುದಾನ ಮಂಜೂರಾತಿ ನೀಡದ ಕಾರಣ ವಸತಿ ಶಾಲೆಯ ಮಕ್ಕಳಿಗೆ ಕಟ್ಟಡ ನಿರ್ಮಿಸಲು ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ತ್ರೀ ರಾಜಾ ವೆಂಕಟಪ್ಪ ನಾಯಕ್‌ ಅವರು - ಮಾನ್ವಿ ವಿಧಾನಸಭಾ ಕ್ಷೇತದ ಸಿರವಾರ ತಾಲ್ಲೂಕಿನಲ್ಲಿ ಕರ್ನಾಟಕ ನೀರಾವರಿ ನಿಗಮದ 8 ಎಕರೆ ಜಮೀನನ್ನು ಹೊರಾಂಗಣ ಕ್ರೀಡಾಂಗಣ ನಿರ್ಮಾಣಕ್ಕಾಗಿ ಮಂಜೂರು ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. Wy: 4) ೨) 6) 1) 8) -3- ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಕಿತ್ತೂರು ವಿಧಾನಸಭಾ ಕ್ಷೇತ್ರದ ಕಿತ್ತೂರು ತಾಲ್ಲೂಕಿಗೆ ಪಶು ಆಸ್ಪತ್ರೆ ನಿರ್ಮಾಣ ಮಾಡುವ ಬಗ್ಗೆ ಹಾಗೂ ಶಿಥಿಲಗೊಂಡಿರುವ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರ ಮತ್ತು ಪಶು ಆಸ್ಪತ್ರೆಗಳ ಕಟ್ಟಡಗಳ ನಿರ್ಮಾಣಕ್ಕೆ ಆರ್‌.ಐ.ಡಿ.ಎಫ್‌. ಅಡಿಯಲ್ಲಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಪಶುಸಂಗೋಪನೆ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ರಾಮಪ್ಪ ಅವರು - ಹರಿಹರ ನಗರದಲ್ಲಿ ಜಿ*2 ಮನೆಗಳನ್ನು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಜಿವರ ಗಮನ ಸೆಳೆಯುವುದು. ಶ್ರೀ ಕೆ ಮಹದೇವ ಅವರು - ಪಿರಿಯಾಪಟ್ಟಣ ಮತಕ್ಷೇತ್ರದಲ್ಲಿ ಮಂಜೂರಾಗಿರುವ ಆರು ವಿದ್ಭುತ್‌ ಉಪ ಕೇಂದಗಳು ಕಾರ್ಯನಿರ್ವಹಿಸುವಂತೆ ಮಾಡುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಶ್ಠಲಗೌಡ ಪಾಟೀಲ ಅವರು - ರಾಜ್ಯದಲ್ಲಿ ಸರ್ಕಾರಿ ಗೋಮಾಳ ಜಮೀನನ್ನು ಸಂರಕ್ಷಣೆ ಮಾಡಿ, ಅತಿಕಮಣ ಮಾಡದಂತೆ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಪಾಟೀಲ ಅವರು - ವೈದ್ಯಕೀಯ ಶಿಕ್ಷಣ ಪೂರೈಸಿ ಒಂದು ವರ್ಷದ ಇಂಟರ್ನ್‌ಶಿಪ್‌ ಮಾಡುತ್ತಿರುವ ವೈದ್ಯರುಗಳಿಗೆ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಏಕರೂಪದಲ್ಲಿ ಇಂಟರ್ನ್‌ಶಿಪ್‌ ಭತ್ಯೆಯನ್ನು ನೀಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 14ನೇ ಸೆಪ್ಪೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಮೂರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಮೂರನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ನೇರ ನಗದು ವರ್ಗಾವಣೆ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆ ವರದಿಯನ್ನು ಸಭೆಯ ಮುಂದಿಡುವುದು. 3. ವರದಿಯನ್ನೊಪ್ಪಿಸುವುದು ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ (ಅಧ್ಯಕ್ಷರು. ಹಿಂದುಳಿದ ವರ್ಗಗಳ ಮತ್ತು ಅಲ್ಲಸಂಖ್ಯಾತರ ಕಲ್ಯಾಣಿ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ 2020-21ನೇ ಸಾಲಿನ ಮೂರನೇ ವರದಿಯನ್ನೊಪ್ಪಿಸುವುದು. 4. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. | ED 5, ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಯು.ಟಿ. ಅಬ್ದುಲ್‌ ಖಾದರ್‌, ಕೆ.ಆರ್‌. ರಮೇಶಕುಮಾರ, ಕೃಷ್ಣ ಬೈರೇಗೌಡ ಡಾ. ಅಜಯ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ, ಹಾಗೂ ಇತರರು ಮತ್ತು ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ವೆಂಕಟರಾವ್‌ ನಾಡಗೌಡ, ಸಿ.ಎನ್‌. ಬಾಲಕೃಷ್ಣ, ಎಂ. ಅಶ್ಚಿನ್‌ ಕುಮಾರ್‌, ಕೆ.ಎಸ್‌. ಲಿಂಗೇಶ್‌ ಹಾಗೂ ಇತರರು - ರಾಜ್ಯದಲ್ಲಿ ಪ್ರವಾಹ ಮತ್ತು ಅತಿವೃಷ್ಟಿಯ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ (ಎರಡನೇ ದಿನ). 6. ಗಮನ ಸೆಳೆಯುವ ಸೂಚನೆಗಳು 1 ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ವಿಧಾನಸಭಾ ಕ್ಷೇತ್ರವಾರು ಸಂಚಿತ ವಂಚಿತತೆ ಸೂಚ್ಯಂಕ (ಸಿಡಿಐ ಇಂಡೆಕ್ಸ್‌ ಕೋಡ್‌) ವನ್ನು ಪರಿಷ್ಕರಣೆ ಮಾಡಿ ನಿಗದಿಪಡಿಸುವ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. 2) ಶ್ರೀ ಕೆವೈ. ನಂಜೇಗೌಡ ಅವರು - ರಾಜ್ಯದಲ್ಲಿರುವ ನಗರ ಯೋಜನಾ ಪ್ರಾಧಿಕಾರಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಕ್ರಿಯಾ ಯೋಜನೆಯನ್ನು ತಯಾರಿಸುವಾಗ ಸ್ಥಳೀಯ ಶಾಸಕರನ್ನು ಪರಿಗಣಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 3) ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಹಿಂದುಳಿದ ವರ್ಗಗಳ ಕಲಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ಬಯೋಮೆಟಿಕ್‌ ವ್ಯವಸ್ಥೆಯಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. 4) ಶ್ರೀ ಶಿವಾನಂದ ಪಾಟೀಲ ಅವರು - ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ ಹಾಯ್ದು ಹೋಗಿರುವ ಹಡಗಲಿ-ಯಂಭತ್ನಾಳ-ನೇಗಿನಾಳ-ಮುಳ್ಳಾಳ-ಸಾತಿಹಾಳ ಜಿಲ್ಲಾ ಮುಖ್ಯ ರಸ್ತೆಯಲ್ಲಿರುವ ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. 5) ಶ್ರೀ ಟಿ.ಡಿ. ರಾಜೇಗೌಡ ಅವರು - ರಾಜ್ಯದಲ್ಲಿ ಹೊಲಿಗೆ ವೃತ್ತಿಯಿಂದ ಜೀವನ ಸಾಗಿಸುತ್ತಿರುವ ಟೈಲರ್‌ಗಳಿಗೆ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಭವಿಷ್ಯ ನಿಧಿ ಹಾಗೂ 60 ವರ್ಷ ಮೇಲ್ಪಟ್ಟ ಟೈಲರ್‌ಗಳಿಗೆ ಮಾಸಿಕ ಪಿಂಚಣಿ ಜಾರಿ ಮಾಡುವ ಬಗ್ಗೆ ಮಾನ್ಯ ಕಾರ್ಮಿಕ ಸಚಿವರ ಗಮನ ಸೆಳೆಯುವುದು. 6) 7) 8) 9) 10) 3 ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ತಾಲ್ಲೂಕು ಬಿ.ಜಿ. ಪುರ ಹೋಬಳಿಯ ಪೂರಿಗಾಲಿ ಏತ ನೀರಾವರಿ ಕಾಮಗಾರಿಯನ್ನು ಪೂರ್ಣಗೊಳಿಸುವ ಕಾಲಮಿತಿಯ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ರಾಜ್ಯದಲ್ಲಿ ಖಾಸಗಿ ಅನುದಾನಿತ ಶಾಲೆಗಳಲ್ಲಿ ಖಾಲಿಯಿರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಕಮ ಕೈಗೊಳ್ಳುವ ಬಗ್ಗೆ ಹಾಗೂ ಖಾಸಗಿ ಶಾಲೆಗಳನ್ನು ಹೊಸದಾಗಿ ವೇತನಾನುದಾನಕ್ಕೆ ಒಳಪಡಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ ಅವರು - ಅಫಜಲಪುರ ಪಟ್ಟಣದಲ್ಲಿ ವಿದ್ಯಾರ್ಥಿಗಳ ಹೆಚ್ಚಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಇಂಜಿನಿಯರಿಂಗ್‌ ಕಾಲೇಜು ಮಂಜೂರು ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ತ್ರೀ ಎಂ. ಕೃಷ್ಣಪ್ಪ (ಬೆಂಗಳೂರು ದಕ್ಷಿಣ) ಅವರು - ಜಿಗಣಿ-ಬೊಮ್ಮಸಂದ ಲಿಂಕ್‌ ರಸ್ತೆ ಹಾಗೂ ಜಿಗಣಿ ಕೈಗಾರಿಕಾ ಪ್ರದೇಶದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ರಘುಪತಿ ಭಟ್‌ ಅವರು - ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಠ ಪಂಗಡ, ಆದಿವಾಸಿ ಬುಡಕಟ್ಟು ಸಮುದಾಯ, ಕೊರಗ ಜನಾಂಗದವರ ವೈದ್ಯಕೀಯ ವೆಚ್ಚವನ್ನು ಈ ಹಿಂದಿನಂತೆಯೇ ಮರುಪಾವತಿಸುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಎಂಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸ್ಯೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 15ನೇ ಸೆಪುಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು | ನಾಲ್ಕನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪಶ್ನೆಗಳು : ನಾಲ್ಕನೇ ಪಟ್ಟಿ 2. ಅರ್ಜಿಗಳನ್ನೊಪ್ಪಿಸುವುದು ಶ್ರೀ ಎಸ್‌. ಸುರೇಶ್‌ ಕುಮಾರ್‌ (ಮಾನ್ಯ ಸದಸ್ಯರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಗಳನ್ನು ಒಪ್ಪಿಸುವುದು: 1. ಸ್ಥಳೀಯ ಪ್ರದೇಶಾಭಿವೃದ್ಧಿಗಳಿಂದ ಅನುಮೋದನೆಗೊಂಡ ಬಡಾವಣೆಗಳಲ್ಲಿ ಕೆ.ಪ.ಟಿ.ಸಿ.ಎಲ್‌. ವತಿಯಿಂದ ಹೈ-ಟೆನ್ನನ್‌ ಲೈನ್‌ ಅಳವಡಿಸುತ್ತಿರುವ ಬಗ್ಗೆ. pi ಕರ್ನಾಟಕ ಗೃಹ ಮಂಡಳಿ ಬಂಡೇಮಠ ಬಡಾವಣೆಗೆ ಮೂಲಸೌಕರ್ಯ ಒದಗಿಸುವ ಬಗ್ಗೆ 3. ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು 1. ಶೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2 ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಗ್ರಾಮ ಸ್ಪರಾಜ್‌ ಮತ್ತು ಪಂಚಾಯತ್‌ ರಾಜ್‌ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. I]. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚೆಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎನ್‌. ನಾಗರಾಜ (ಎಂಟಿಬಿ) (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ) ವಎಧೇಯಕವನ್ನು ಪರ್ಯಾಯಟೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಡಾ. ನಾರಾಯಣಗೌಡ (ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ರೇಷ್ಠೆಹುಳುಬಿತ್ತನೆ, ರೇಷ್ಮೆಗೂಡು ಮತ್ತು ರೇಷ್ಠೆನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ವಿನಿಯಮನ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. .. 3/ ) 2) D 2) 3) 4) 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ನದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಯು.ಟಿ. ಅಬ್ದುಲ್‌ ಖಾದರ್‌, ಕೆ.ಆರ್‌. ರಮೇಶಕುಮಾರ, ಕೃಷ್ಣ ಬೈರೇಗೌಡ, ಡಾ. ಅಜಯ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ, ಹಾಗೂ ಇತರರು ಮತ್ತು ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ವೆಂಕಟರಾವ್‌ ನಾಡಗೌಡ, ಸಿ.ಎನ್‌. ಬಾಲಕೃಷ್ಣ, ಎಂ. ಅಶ್ಲಿನ್‌ ಕುಮಾರ್‌, ಕೆ.ಎಸ್‌. ಲಿಂಗೇಶ್‌ ಹಾಗೂ ಇತರರು - ರಾಜ್ಯದಲ್ಲಿ ಪ್ರವಾಹ ಮತ್ತು ಅತಿವೃಷ್ಟಿಯ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ (ಮೂರನೇ ದಿನ) ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೃಷ್ಣಬೈರೇಗೌಡ, ಎ.ಟಿ. ರಾಮಸ್ಸಾಮಿ ಮತ್ತು ಈಶ್ವರ್‌ ಭೀಮಣ್ಣ ಖಂಡ್ರೆ ಇವರುಗಳು - ಬೆಂಗಳೂರು ನಗರ ಜಿಲ್ಲೆಯ ಲಗ್ಗೆರೆ ಗ್ರಾಮದಲ್ಲಿ ನಗರ ಭೂ ಮಿತಿ (Urban Land Cling) ಕಾನೂನಿನ ಅಡಿ ಕಳೆದುಕೊಂಡ ಭೂಮಿಯ ವಿಸ್ಲೀರ್ಣದ ಬಗ್ಗೆ ಸುಳ್ಳು ಮಾಹಿತಿಗಳನ್ನು ನೀಡಿ, ಭಾರಿ ಪ್ರಮಾಣದ ಲಾಭವನ್ನು ಮಾಡಿಕೊಂಡಿರುವವರ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ 5. ಗಮನ ಸೆಳೆಯುವ ಸೂಚನೆಗಳು ಶ್ರೀ ಎಂ.ವೈ. ಪಾಟೀಲ ಅವರು - ಅಫಜಲಪುರ ಪಟ್ಟಣದಲ್ಲಿ ವಿದ್ಯಾರ್ಥಿಗಳ ಹೆಚ್ಚಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಇಂಜಿನಿಯರಿಂಗ್‌ ಕಾಲೇಜು ಮಂಜೂರು ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಪ್ಪ (ಬೆಂಗಳೂರು ದಕ್ಷಿಣ) ಅವರು - ಜಿಗಣಿ-ಬೊಮ್ಮಸಂದ್ರ ಲಿಂಕ್‌ ರಸ್ತೆ ಹಾಗೂ ಜಿಗಣಿ ಕೈಗಾರಿಕಾ ಪ್ರದೇಶದ ರಸ್ತೆಗಳನ್ನು ಅಭಿವೃದ್ದಿಪಡಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಜಿ.ಟಿ. ದೇವೇಗೌಡ ಅವರು - ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿರುವ ಗ್ರಾಮ ಠಾಣಾ ನಿವೇಶನವನ್ನು ಹಾಲು ಉತ್ಪಾದಕರ ಸಂಘಕ್ಕೆ ಮಂಜೂರು ಮಾಡಲು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ರಾಜ್ಯದಲ್ಲಿ ಆರ್‌.ಟಿ.ಐ. ಅರ್ಜಿದಾರರಿಂದ ಅಧಿಕಾರಿಗಳಿಗೆ ಹಾಗೂ ಗುತಿಗೆದಾರರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. .. 41 ೨) 6) 7) 8) 9) 10) 1) -14 :- ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಮನೆಗಳು ನೆಲಸಮವಾಗಿ, ಆಸಿ-ಪಾಸ್ತಿ ನಾಶವಾಗಿದ್ದು, ಸದರಿ ಫಲಾನುಭವಿಗಳ "ಹೆಸರುಗಳನ್ನು ರಾಜೀವಗಾಂಧಿ ನಿಗಮದ ತಂತ್ರಾಂಶದಲ್ಲಿ ಅಳವಡಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸಳಿಯುವುದು. ಶ್ರೀ ಸಿ.ಎಂ. ನಿಂಬಣ್ಣವರ್‌ ಅವರು - ಕಲಘಟಗಿ ತಾಲ್ಲೂಕಿನ ದುಮ್ಮವಾಡ ಗ್ರಾಮದಲ್ಲಿ ಹಬ್ಬಿರುವ ಬೂದನಗುಡ್ಡ ಪ್ರದೇಶದಲ್ಲಿ ಕಟ್ಟಡ ಕಲ್ಲು (ಜಲ್ಲಿ ಕಲ್ಲು) ತೆಗೆದು ಉಪಜೀವನ ನಡೆಸುತ್ತಿರುವ ಬಡ ಕುಟುಂಬಗಳ ಹಿತದೃಷ್ಟಿಯಿಂದ ಲೀಜ್‌ ಆಧಾರದ ಮೇಲೆ ಜಲ್ಲಿಕಲ್ಲು (ಕಟ್ಟಡದ ಕಲ್ಲು) ತೆಗೆಯಲು ಅನುಮತಿ ನೀಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ ಕೇಶವ ಶೆಟ್ಟಿ ಅವರು - ಕುಮಟಾ ತಾಲ್ಲೂಕಿನ ಗುಜರ್‌ಗಲ್ಲಿ ಎಂಬಲ್ಲಿ ಶಿಥಿಲಗೊಂಡಿರುವ ಡಾ.ಬಿ.ಆರ್‌. ಅಂಬೇಡ್ಕರ್‌ ವಸತಿ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ರಾಜ್ಯದಲ್ಲಿನ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತಿರುವ ಅರೆಕಾಲಿಕ ಉಪನ್ಯಾಸಕರ ವೇತನ ಪರಿಷ್ಠರಣೆ ಹಾಗೂ ಅರೆಕಾಲಿಕ ಉಪನ್ಯಾಸಕರನ್ನು ನೇಮಕಾತಿ ಮಾಡುವ ನಿಯಮದ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಜೆವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆಯಿಂದ ಮೂರು ಕೊಲೆಗಳು ನಡೆದಿದ್ದು, ಇವುಗಳ ಪೈಕಿ ಒಬ್ಬರ ಕುಟುಂಬದವರಿಗೆ ಮಾತ್ರ ಪರಿಹಾರವನ್ನು ನೀಡಿದ್ದು, ಉಳಿದ ಇಬ್ಬರ ಕುಟುಂಬದವರಿಗೆ ಪರಿಹಾರ ನೀಡುವ ಬಗ್ಗೆ ಹಾಗೂ ಒಂದು ಪ್ರಕರಣವನ್ನು ಮಾತ್ರ ಎನ್‌.ಐ.ಎ.ಗೆ ವಹಿಸಿದ್ದು, ಉಳಿದೆರಡು ಪ್ರಕರಣಗಳ ತನಿಖೆಗಳು ಇರುವ ಹಂತದ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ ಬಂಗಾರಪ್ಪ ಅವರು - ಸೊರಬ ಪೊಲೀಸ್‌ ಠಾಣೆಗೆ ಸೇರಿದ ಆಸ್ಲಿಯನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಹಕ್ಕುಪತ್ರ ಒದಗಿಸಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಆರ್‌. ಮಂಜುನಾಥ ಅವರು - ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಿಂಗಾಪುರ GLRNಗೆ ಕುಡಿಯುವ ನೀರು ಪೈಪ್‌ಲೈನ್‌ ಅಳವಡಿಸುವ ಕಾಮಗಾರಿಗಾಗಿ ಅಗೆಯಲಾಗಿದ್ದ ರಸ್ತೆಯನ್ನು ಶೀಘ್ರವಾಗಿ ದುರಸಿಗೊಳಿಸುವ "ಬಗ್ಗೆ "ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 16ನೇ ಸೆಪ್ಟೆಂಬರ್‌, 2022 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಐದನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಐದನೇ ಪಟ್ಟಿ 2. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎನ್‌. ನಾಗರಾಜ (ಎಂಟಿಬಿ) (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ನಾರಾಯಣಗೌಡ (ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ಷೀಡಾ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ರೇಷ್ಮೆಹುಳುಬಿತ್ತನೆ, ರೇಷ್ಠೆಗೂಡು ಮತ್ತು ರೇಷ್ಮನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ವಿನಿಯಮನ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 42 2) 3) 2) 3) 4) 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ನದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಯು.ಟಿ. ಅಬ್ದುಲ್‌ ಖಾದರ್‌, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣ ಬೈರೇಗೌಡ, ಡಾ. ಅಜಯ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ, ಹಾಗೂ ಇತರರು ಮತ್ತು ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ವೆಂಕಟರಾವ್‌ ನಾಡಗೌಡ, ಸಿ.ಎನ್‌. ಬಾಲಕೃಷ್ಣ ಎಂ. ಅಶ್ತಿನ್‌ ಕುಮಾರ್‌, ಕೆ.ಎಸ್‌. ಲಿಂಗೇಶ್‌ ಹಾಗೂ ಇತರರು - ರಾಜ್ಯದಲ್ಲಿ ಪವಾಹ ಮತ್ತು ಅತಿವೃಷ್ಟಿಯ ಸಮಸ್ಥೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೃಷ್ಣಬೈರೇಗೌಡ, ಎ.ಟಿ. ರಾಮಸ್ವಾಮಿ ಮತ್ತು ಈಶ್ವರ್‌ ಭೀಮಣ್ಣ ಖಂಡೆ ಇವರುಗಳು - ಬೆಂಗಳೂರು ನಗರ ಜಿಲ್ಲೆಯ ಲಗ್ಗೆರೆ ಗ್ರಾಮದಲ್ಲಿ ನಗರ ಭೂ ಮಿತಿ (Urban Land Ceiling) ಕಾನೂನಿನ ಅಡಿ ಕಳೆದುಕೊಂಡ ಭೂಮಿಯ ವಿಸ್ಲೀರ್ಣದ ಬಗ್ಗೆ ಸುಳ್ಳು ಮಾಹಿತಿಗಳನ್ನು ನೀಡಿ, ಭಾರಿ ಪ್ರಮಾಣದ ಲಾಭವನ್ನು ಮಾಡಿಕೊಂಡಿರುವವರ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಯು.ಟಿ. ಅಬ್ದುಲ್‌ ಖಾದರ್‌, ಡಾ. ಅಜಯ ಧರ್ಮಸಿಂಗ್‌. ಹೆಚ್‌.ಕೆ ಪಾಟೀಲ, ಕೆ.ಆರ್‌. ರಮೇಶ್‌ ಕುಮಾರ್‌, ಡಾ. ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಹಾಗೂ ಇತರರು - ಪೊಲೀಸ್‌ ನೇಮಕಾತಿಯಲ್ಲಿನ ಅಕ್ರಮಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ 4. ಗಮನ ಸೆಳೆಯುವ ಸೂಚನೆಗಳು ಶ್ರೀ ಎಂ.ವೈ. ಪಾಟೀಲ ಅವರು - ಅಫಜಲಪುರ ಪಟ್ಟಣದಲ್ಲಿ ವಿದ್ಯಾರ್ಥಿಗಳ ಹೆಚ್ಚಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಇಂಜಿನಿಯರಿಂಗ್‌ ಕಾಲೇಜು ಮಂಜೂರು ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಜೆವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಪ್ಪ (ಬೆಂಗಳೂರು ದಕ್ಷಿಣ) ಅವರು - ಜಿಗಣಿ-ಬೊಮ್ಮಸಂದ್ರ ಲಿಂಕ್‌ ರಸ್ತೆ ಹಾಗೂ ಜಿಗಣಿ ಕೈಗಾರಿಕಾ ಪ್ರದೇಶದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಜಿ.ಟಿ. ದೇವೇಗೌಡ ಅವರು - ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊತ್ತೇಗಾಲ ಗಾಮ ಪಂಚಾಯ್ತಿ ವ್ಯಾಪ್ತಿಯ ನಾಗನಹಳ್ಳಿ ಗಾಮದಲ್ಲಿರುವ ಗ್ರಾಮ ಠಾಣಾ ನಿವೇಶನವನ್ನು ಹಾಲು ಉತ್ಪಾದಕರ ಸಂಘಕ್ಕೆ ಮಂಜೂರು ಮಾಡಲು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ರಾಜ್ಯದಲ್ಲಿ ಆರ್‌.ಟಿ.ಐ. ಅರ್ಜಿದಾರರಿಂದ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ತ ೨) 6) 7) 8) 9) 10) 11) -3:- ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಮನೆಗಳು ನೆಲಸಮವಾಗಿ, ಆಸ್ತಿ-ಪಾಸ್ತಿ ನಾಶವಾಗಿದ್ದು, ಸದರಿ ಫಲಾನುಭವಿಗಳ ಹೆಸರುಗಳನ್ನು ರಾಜೀವಗಾಂಧಿ ನಿಗಮದ ತಂತ್ರಾಂಶದಲ್ಲಿ ಅಳವಡಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚೆವರ ಗಮನ ಸೆಳೆಯುವುದು. ಶ್ರೀ ಸಿ.ಎಂ. ನಿಂಬಣ್ಣಿವರ್‌ ಅವರು - ಕಲಘಟಗಿ ತಾಲ್ಲೂಕಿನ ದುಮ್ಮವಾಡ ಗ್ರಾಮದಲ್ಲಿ ಹಬ್ಬಿರುವ ಬೂದನಗುಡ್ಡ ಪ್ರದೇಶದಲ್ಲಿ ಕಟ್ಟಡ ಕಲ್ಲು (ಜಲ್ಲಿ ಕಲ್ಲು) ತೆಗೆದು ಉಪಜೀವನ ನಡೆಸುತ್ತಿರುವ ಬಡ ಕುಟುಂಬಗಳ ಹಿತದೃಷ್ಟಿಯಿಂದ ಲೀಜ್‌ ಆಧಾರದ ಮೇಲೆ ಜಲ್ಲಿಕಲ್ಲು (ಕಟ್ಟಡದ ಕಲ್ಲು) ತೆಗೆಯಲು ಅಮುಮತಿ ನೀಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ ಕೇಶವ ಶೆಟ್ಟಿ ಅವರು - ಕುಮಟಾ ತಾಲ್ಲೂಕಿನ ಗುಜರ್‌ಗಲ್ಲಿ ಎಂಬಲ್ಲಿ ಶಿಥಿಲಗೊಂಡಿರುವ ಡಾ.ಬಿ.ಆರ್‌. ಅಂಬೇಡ್ಕರ್‌ ವಸತಿ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ವಾಗಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಜೆವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ರಾಜ್ಯದಲ್ಲಿನ ಸರ್ಕಾರಿ ಪಾಲಿಟೆಕ್ಲಿಕ್‌ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರ ವೇತನ ಪರಿಷ್ಠರಣೆ ಹಾಗೂ ಅರೆಕಾಲಿಕ ಉಪನ್ಯಾಸಕರನ್ನು ನೇಮಕಾತಿ ಮಾಡುವ ನಿಯಮದ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆಯಿಂದ ಮೂರು ಕೊಲೆಗಳು ನಡೆದಿದ್ದು, ಇವುಗಳ ಪೈಕಿ ಒಬ್ಬರ ಕುಟುಂಬದವರಿಗೆ ಮಾತ್ರ ಪರಿಹಾರವನ್ನು ನೀಡಿದ್ದು, ಉಳಿದ ಇಬ್ಬರ ಕುಟುಂಬದವರಿಗೆ ಪರಿಹಾರ ನೀಡುವ ಬಗ್ಗೆ ಹಾಗೂ ಒಂದು ಪ್ರಕರಣವನ್ನು ಮಾತ್ರ ಎನ್‌.ಐ.ಎಗೆ ವಹಿಸಿದ್ದು, ಉಳಿದೆರಡು ಪ್ರಕರಣಗಳ ತನಿಖೆಗಳು ಇರುವ ಹಂತದ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ ಬಂಗಾರಪ್ಪ ಅವರು - ಸೊರಬ ಪೊಲೀಸ್‌ ಠಾಣೆಗೆ ಸೇರಿದ ಆಸ್ತಿಯನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಹಕ್ಕುಪತ್ರ ಒದಗಿಸಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಆರ್‌. ಮಂಜುನಾಥ ಅವರು - ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಿಂಗಾಪುರ GLRNಗೆ ಕುಡಿಯುವ ನೀರು ಪೈಪ್‌ ನೈನ್‌ ಅಳವಡಿಸುವ ಕಾಮಗಾರಿಗಾಗಿ ಅಗೆಯಲಾಗಿದ್ದ ರಸ್ಟೆಯನ್ನು ಶೀಘ್ರವಾಗಿ ದುರಸಿಗೊಳಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 19ನೇ ಸೆಪೆಂಬರ್‌, 2022 w (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಆರನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಆರನೇ ಪಟ್ಟ 2. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ನದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಯು.ಟಿ. ಅಬ್ದುಲ್‌ ಖಾದರ್‌, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣ ಬೈರೇಗೌಡ, ಡಾ. ಅಜಯ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ, ಹಾಗೂ ಇತರರು ಮತ್ತು ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ವೆಂಕಟರಾವ್‌ ನಾಡಗೌಡ, ಸಿ.ಎನ್‌. ಬಾಲಕೃಷ್ಣ ಎಂ. ಅಶ್ಲಿನ್‌ ಕುಮಾರ್‌, ಕೆ.ಎಸ್‌. ಲಿಂಗೇಶ್‌ ಹಾಗೂ ಇತರರು - ರಾಜ್ಯದಲ್ಲಿ ಪ್ರವಾಹ ಮತ್ತು ಅತಿವೃಷ್ಣಿಯ ಸಮಸ್ಥೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. 3. ಶಾಸನ ರಚನೆ 1.ನಿಧೇಯಕವನ್ನು ಮಂಡಿಸುವುದು ಡಾ. ಅಶ್ನಥ್‌ ನಾರಾಯಣ ಸಿ.ಎನ್‌. (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- [6 ಅಗಿ - [6 ರ್‌” ಅ) 2022ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 9) 1].ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು . ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಎನ್‌. ನಾಗರಾಜ (ಎಂಟಿಬಿ) (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ನಾರಾಯಣಗೌಡ (ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ರೇಷ್ಮೆಹುಳುಬಿತ್ತನೆ, ರೇಷ್ಠಗೂಡು ಮತ್ತು ರೇಷ್ಠ್ಮೆನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ವಿನಿಯಮನ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತ D 2) D 2) 3) 4) -13- I. ವಿಧೇಯಕವನ್ನು ಹಿಂಪಡೆಯುವುದು ಶ್ರೀ ಅರಬೈಲ್‌ ಹೆಬ್ಬಾರ ಶಿವರಾಮ (ಮಾನ್ಯ ಕಾರ್ಮಿಕ ಸಚಿವರು) ಅವರು:- ಅ) 2020ನೇ ಸಾಲಿನ ಕೈಗಾರಿಕಾ ವಿವಾದಗಳ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಹಿಂಪಡೆಯಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಹಿಂಪಡೆಯುವುದು. 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಕೃಷ್ಣಬೈರೇಗೌಡ, ಎ.ಟಿ. ರಾಮಸ್ಥಾಮಿ ಮತ್ತು ಈಶ್ವರ್‌ ಭೀಮಣ್ಣ ಖಂಡ್ರೆ ಅವರುಗಳು - ಬೆಂಗಳೂರು ನಗರ ಜಿಲ್ಲೆಯ ಲಗ್ಗೆರೆ ಗ್ರಾಮದಲ್ಲಿ ನಗರ ಭೂ ಮಿತಿ (Urban Land Cೀiling) ಕಾನೂನಿನ ಅಡಿ ಕಳೆದುಕೊಂಡ ಭೂಮಿಯ ವಿಸ್ಲೀರ್ಣದ ಬಗ್ಗೆ ಸುಳ್ಳು ಮಾಹಿತಿಗಳನ್ನು ನೀಡಿ, ಭಾರಿ ಪ್ರಮಾಣದ ಲಾಭವನ್ನು ಮಾಡಿಕೊಂಡಿರುವವರ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಯು.ಟಿ. ಅಬ್ದುಲ್‌ ಖಾದರ್‌, ಡಾ. ಅಜಯ ಧರ್ಮಸಿಂಗ್‌, ಹೆಚ್‌.ಕೆ. ಪಾಟೀಲ, ಕೆ.ಆರ್‌. ರಮೇಶ್‌ ಕುಮಾರ್‌, ಡಾ. ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಹಾಗೂ ಇತರರು - ಪೊಲೀಸ್‌ ನೇಮಕಾತಿಯಲ್ಲಿನ ಅಕ್ರಮಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ 5, ಗಮನ ಸೆಳೆಯುವ ಸೂಚನೆಗಳು ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಯು.ಟಿ. ಅಬ್ದುಲ್‌ ಖಾದರ್‌, ಡಾ. ಅಜಯ ಧರ್ಮಸಿಂಗ್‌, ರಿಜ್ಜಾನ್‌ ಅರ್ಷದ್‌ ಮತ್ತು ರಾಮಲಿಂಗಾರೆಡ್ಡಿ ಅವರುಗಳು - ಬೆಂಗಳೂರು ಗಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಫಲವತ್ತಾದ ಭೂಮಿಯನ್ನು ಕೆ.ಐ.ಎ.ಡಿ.ಬಿ.ಯು ಭೂಸ್ಪಾಧೀನ ಪ್ರಕ್ರಿಯೆ ನಡೆಸಿದ್ದು, ಇದರಿಂದ ರೈತರಿಗೆ ತೊಂದರೆಯಾಗುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಜೆ. ಬೋಪಯ್ಯ ಮತ್ತು ಶ್ರೀ ಎಂ.ಪಿ. ಅಪ್ಪಚ್ಚು ರಂಜನ್‌ ಅವರುಗಳು - ಕೊಡಗು ಜಿಲ್ಲೆಯಲ್ಲಿ ಮಾಜಿ ಸೈನಿಕರಿಗೆ ಕೃಷಿ ಜಮೀನನ್ನು ಮಂಜೂರಾತಿ ಮಾಡಲು ತಕ್ಷಣ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಮತ್ತು ಶ್ರೀ ಅಮರೇಗೌಡ ಲಿಂಗನಗೌಡ ಪಾಟೀಲ್‌ ಬಯ್ಯಾಪುರ ಅವರುಗಳು - ಕಳೆದ ಸಾಲಿನಲ್ಲಿ ಖರ್ಚಾಗದೇ ಉಳಿದಿರುವ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನವನ್ನು ಅದೇ ಕ್ಷೇತ್ರದ ಶಾಸಕರಿಗೆ ಮಂಜೂರು ಮಾಡುವ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಕೇರಳ, ತೆಲಂಗಾಣ, ತಮಿಳುನಾಡು ರಾಜ್ಯಗಳಲ್ಲಿ ಇರುವಂತೆ ಹೊಲೀಸ್‌ ಉದ್ಯೋಗಕ್ಕೆ ಸೇರುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು ರಾಜ್ಯದಲ್ಲಿಯೂ ಸಹ ಗರಿಷ್ಠ 31 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. 2) ೨) 6) 7) 8) 9) 10) I) -14:- ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕು ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಕೇವಲ ನಿಯೋಜನೆ, ಅನ್ಯ ಕರ್ತವ್ಯ ಹಾಗೂ ಹೊರಗುತ್ತಿಗೆ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವುದರಿಂದ ರೈತರಿಗೆ ಕೃಷಿ ಇಲಾಖೆಯ ಮಾಹಿತಿ ಸೌಲಭ್ಯಗಳನ್ನು ತಲುಪಿಸಲು ಕಷ್ಟಕರವಾಗುತ್ತಿರುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ ಕೇಶವ ಶೆಟ್ಟಿ ಅವರು - ಕುಮಟಾ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಮಂಜುಗುಣಿ ಗಾಮದಿಂದ ಗಂಗಾವಳಿ ಗ್ರಾಮಕ್ಕೆ ಅಘನಾಶಿನಿ ನದಿಗೆ ಅಡ್ಡಲಾಗಿ ಹೊನ್ನಾವರ-ಕೊತಿಗಾಳ ಹಾಗೂ ಕೊಡಕಣಿ-ಐಗಳಕುರವೆ ಹತ್ತಿರ ಕೆ.ಅರ್‌.ಡಿ.ಸಿ.ಎಲ್‌ ವತಿಯಿಂದ ನಿರ್ಮಿಸುತ್ತಿರುವ ಸೇತುವೆ ನಿರ್ಮಾಣ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣ ಸ್ಪಾಮಿ ಕೆ.ಎಂ. ಅವರು - ರಾಜ್ಯದಲ್ಲಿ ವಾಸದ ಬಡಾವಣೆ/ವಾಣಿಜ್ಯ ಬಡಾವಣೆ/ಕೈಗಾರಿಕಾ ವಲಯ/ವಸತಿ ಸಮುಚ್ಛಯ ಹಾಗೂ ಗಾಲ್ಫ್‌ ರೆಸಾರ್ಟ್‌ಗಳ ಮಧ್ಯಭಾಗದಲ್ಲಿ ಸಿಲುಕಿರುವ ಸರ್ಕಾರಿ “ಬಿ” ಖರಾಬು ಜಮೀನುಗಳನ್ನು ಮಾರುಕಟ್ಟೆ ಬೆಲೆಗೆ ನಿಗದಿ ಮಾಡಿ, ಆಯಾ ಮಾಲೀಕರಿಗೆ ಕ್ರಯಕ್ಕೆ ಕೊಡಲು/ಸಕ್ರಮಗೊಳಿಸುವ ಬಗ್ಗೆ ಹಾಗೂ ಬಂಗಾರಪೇಟೆ ತಾಲ್ಲೂಕಿನಲ್ಲಿ ಕಾನ್ನಿಡೆಂಟ್‌ ಪ್ರಾಜೆಕ್ಟ್‌ (ಜಿಯಾನ್‌ ಹಿಲ್ಸ್‌) ಗಾಲ್ಫ್‌ ಪ್ರಾಜೆಕ್ಸನ ಮಧ್ಯಭಾಗದಲ್ಲಿರುವ "ಬಿ* ಖರಾಬು ಜಮೀನುಗಳನ್ನು ಸಕ್ರಮಗೊಳಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವಿ. ವೀರಭದ್ರಯ್ಯ ಅವರು - ಮಧುಗಿರಿ ವಿಧಾನಸಭಾ ಕ್ಷೇತದ ವ್ಯಾಪ್ತಿಯಲ್ಲಿ ಬರುವ ದೊಡ್ಡೇರಿ ಹಾಗೂ ಕಸಬಾ ಹೋಬಳಿಯ ಹಲವು ಗ್ರಾಮಗಳಲ್ಲಿ ಕೈಗಾರಿಕಾ ಉದ್ದೇಶಕ್ಷಾಗಿ ಕೆ.ಐ.ಎ.ಡಿ.ಬಿ. ವತಿಯಿಂದ ಭೂಸ್ಪಾಧೀನಪಡಿಸಿಕೊಂಡಿರುವ ರೈತರ ಪ್ರತಿ ಎಕರೆ ಜಮೀನಿಗೆ ನಿಗದಿಪಡಿಸಿರುವ ಪರಿಹಾರ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿಯಲ್ಲಿರುವ ಸುವರ್ಣ ಸೌಧದ ಮುಂಭಾಗದ ಪ್ರದೇಶದಲ್ಲಿ ಶ್ರೀ ಸಂಗೊಳ್ಳಿ ರಾಯಣ್ಣ ಅವರ ಪುತ್ನಳಿಯನ್ನು ಸ್ಥಾಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಡಾ. ಹೆಚ್‌.ಡಿ. ರಂಗನಾಥ್‌ ಅವರು - ಸರ್ಕಾರಿ ವಸತಿಯುತ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯ ವಿಶೇಷ ಶಿಕ್ಷಕರ ಜೇಷೃತೆ ನಿಗದಿಗೊಳಿಸಿ, ಪಿಂಚಣಿ ನೀಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ 0 ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌. ಹಾಲಪ್ಪ ಹರತಾಳು ಅವರು - ಮಲೆನಾಡಿನ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದಾಗಿ ಅಡಿಕೆ ತೋಟಗಳಲ್ಲಿ ಎಲೆಚುಕ್ಕಿರೋಗ ಮತ್ತು ಕೊಳೆರೋಗ ವ್ಯಾಪಕವಾಗಿ ಹರಡುತ್ತಿರುವುದರಿಂದ ಸಸ್ಯ ಸಂರಕ್ಷಣಾ ನಿಧಿ ಯೋಜನೆಯಡಿಯಲ್ಲಿ ಔಷಧಿ ಮತ್ತು ಎನ್‌.ಡಿ.ಆರ್‌.ಎಫ್‌ ಮತ್ತು ಎಸ್‌.ಡಿ.ಆರ್‌.ಎಫ್‌ ಅಡಿಯಲ್ಲಿ ಸಂಶೋಧನೆ ಮಾಡುವ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪ ಪಟ್ಟಿ ಮಂಗಳವಾರ, ದಿನಾಂಕ 20ನೇ ಸೆಪ್ಪೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಏಳನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು - ಏಳನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- 1) ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ವರದಿ ಮಾರ್ಚ್‌” 2020ಕ್ಕೆ ಕೊನೆಗೊಂಡ ವರ್ಷಕ್ಕೆ ಇಲಾಖೆಗಳು ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಮೇಲಿನ ಅನುಪಾಲನಾ ಲೆಕ್ಕಪ ರಿಶೋದನೆ (2022ನೇ ವರ್ಷದ ವರದಿ ಸಂಖ್ಯೆ:3) ವರದಿಯನ್ನು ಸಬೆಯ ಮುಂದಿಡುವುದು. 2) ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ವರದಿ ಮಾರ್ಚ್‌ 2021ಕ್ಕೆ ಕೊನೆಗೊಂಡ ವರ್ಷಣ್ಥೆ ಸಮಗ್ರ ಹಣಕಾಸು ಮ ವ್ಯವಸ್ಥೆ ಖಜಾನೆ-॥, NE ಪರಿಶೋಧನೆಯನ್ನು ಸಭೆಯ ಮುಂದಿಡುವುದು. 3) ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ವರದಿ ಮಾರ್ಜ್‌ 2021ಕ್ಕೆ ಕೊನೆಗೊಂಡ ವರ್ಷಕ್ಕೆ ಕರ್ನಾಟಕದಲ್ಲಿ ನಗರ ಪ್ರದೇಶದ ಬಡವರಿಗೆ ವಸತಿ ಯೋಜನೆಗಳ ಅನುಷ್ಠಾನದ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆ (2022ನೇ ವರ್ಷದ ವರದಿ ಸಂಖ್ಯೆ4) ವರದಿಯನ್ನು ಸಭೆಯ ಮುಂದಿಡುವುದು. 4) ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ (ಕರ್ತವ್ಯಗಳು, ಅಧಿಕಾರಗಳು ಮತ್ತು ಸೇವಾ ಷರತ್ತುಗಳ) ಅಧಿನಿಯಮ, 1971ರ ಪರಿಚ್ಛೇದ 19ಎರ ಮೇರೆಗೆ, ದೀನದಯಾಳ್‌ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ (ಡಿಡಿಯುಜಿಜೆವೈ)/ ಪ್ರಧಾನ ಮಂತ್ರಿ ಸಹಜ್‌ ಬಿಜಲಿ ಹರ್‌ ಘರ್‌ ಯೋಜನೆಯ (ಸೌಭಾಗ್ಯ) ಅನುಷ್ಠಾನದ ಮೇಲಿನ ಸಾಧನಾ ಲೆಕ್ಕಪರಿಶೋಧನೆ (2022ನೇ ವರ್ಷದ ವರದಿ ಸಂಖ್ಯೆ) ವರದಿಯನ್ನು ಸಭೆಯ ಮುಂದಿಡುವುದು. 2 2) -12- 3. ವರದಿಗಳನ್ನೊಪಿಸುವುದು ಶ್ರೀ ಬಸನಗೌಡ ರಾಮನಗೌಡ ಪಾಟೀಲ (ಯತ್ನಾಳ) (ಅಧ್ಯಕ್ಷರು, ಹಕ್ಕುಬಾಧ್ಯತೆಗಳ ಸಮಿತಿ) ಅವರು ಕರ್ನಾಟಕ ವಿಧಾನಸಭೆಯ ಹಕ್ಕುಬಾಧ್ಯತೆಗಳ ಸಮಿತಿಯ 2021-22ನೇ ಸಾಲಿನ ಮೊದಲನೇ ವರದಿಯನ್ನೊಪ್ಪಿಸುವುದು. ಶ್ರೀ ಜಿ ಸೋಮಶೇಖರ ರೆಡ್ಡಿ (ಅಧ್ಯಕ್ಷರು. ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿಯ ಮೂವತ್ತಾರನೇ ವರದಿಯನ್ನೊಪ್ಪಿಸುವುದು. 4. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ತ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪಂರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ಎಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಗ್ರಾಮ ಸ್ಪರಾಜ್‌ ಮತ್ತು ಪಂಚಾಯತ್‌ ರಾಜ್‌ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 8) I 2) 3) -3- ಶ್ರೀ ಎನ್‌. ನಾಗರಾಜ (ಎಂಟಿಬಿ) (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಮುನಿಸಿಪಾಲಿಟಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ನಾರಾಯಣಗೌಡ (ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ರೇಷ್ಮೆಹುಳುಬಿತ್ತನೆ, ರೇಷ್ಮೆಗೂಡು ಮತ್ತು ರೇಷ್ಠೆನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ವಿನಿಯಮನ) (ತಿದ್ದುಪಡಿ) ವಧೇಯಕವನ್ನು ಪರ್ಯಾಲೋಚೆಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಕೃಷ್ಣಬೈರೇಗೌಡ, ಎ.ಟಿ. ರಾಮಸ್ಥಾಮಿ ಮತ್ತು ಈಶ್ನರ್‌ ಭೀಮಣ್ಣ ಖಂಡ್ರೆ ಇವರುಗಳು - ಬೆಂಗಳೂರು ನಗರ ಜಿಲ್ಲೆಯ ಲಗ್ಗೆರೆ ಗ್ರಾಮದಲ್ಲಿ ನಗರ ಭೂ ಮಿತಿ (Urban Land Ceiling) ಕಾನೂನಿನ ಅಡಿ ಕಳೆದುಕೊಂಡ ಭೂಮಿಯ ವಿಸ್ಲೀರ್ಣದ ಬಗ್ಗೆ ಸುಳ್ಳು ಮಾಹಿತಿಗಳನ್ನು ನೀಡಿ, ಭಾರಿ ಪ್ರಮಾಣದ ಲಾಭವನ್ನು ಮಾಡಿಕೊಂಡಿರುವವರ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಯು.ಟಿ. ಅಬ್ದುಲ್‌ ಖಾದರ್‌, ಡಾ. ಅಜಯ ಧರ್ಮಸಿಂಗ್‌, ಹೆಚ್‌ಕೆ. ಪಾಟೀಲ, ಕೆಆರ್‌. ರಮೇಶ್‌ ಕುಮಾರ್‌, ಡಾ. ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಹಾಗೂ ಇತರರು - ಪೊಲೀಸ್‌ ನೇಮಕಾತಿಯಲ್ಲಿನ ಅಕ್ರಮಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ವೆಂಕಟರಾವ್‌ ನಾಡಗೌಡ, ಡಿಸ. ತಮ್ಮಣ್ಣ, ಎಂ. ಅಶ್ಲಿನ್‌ ಕುಮಾರ್‌, ಎಲ್‌.ಎನ್‌. ನಿಸರ್ಗನಾರಾಯಣಸ್ಥಾಮಿ, ಕೆ. ಮಹದೇವ ಹಾಗೂ ಇತರರು - ಬಿ.ಎಂ.ಎಸ್‌. ಶಿಕ್ಷಣ ಸಂಸ್ಥೆಯ ಟಸ್ಟಿಗಳ ನೇಮಕ ಹಾಗೂ ಸಂಸ್ಥೆಯ ಅಧೀನದಲ್ಲಿರುವ ಕಾಲೇಜುಗಳ ವಿವಿಧ ಹುದ್ದೆಗಳ ನೇಮಕಾತಿ, ಪ್ರವೇಶ ಪ್ರಕ್ತಿಯೆ, ಶಿಕ್ಷಣ ಶುಲ್ಕ ವಸೂಲಾತಿ ಹಾಗೂ ಜಮೀನಿನಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ 4/1 4) ೨) 2) 3) 4) ವ ಶ್ರೀಯುತರುಗಳಾದ ಪಿ.ಟಿ. ಪರಮೇಶ್ವರ ನಾಯಕ್‌, ಪ್ರಿಯಾಂಕ ಖರ್ಗೆ ಹಾಗೂ ಎಸ್‌.ಎನ್‌. ನಾರಾಯಣಸ್ಥಾಮಿ ಕೆ.ಎಂ. ಇವರುಗಳು - ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭವೃದ್ಧಿಗ ಬಜೆಟ್‌ನಲ್ಲಿ ಮೀಸಲಿಟ್ಟಿರುವ ಅನುದಾನವನ್ನು ವಿಶೇಷ ಅನುದಾನ ನೆಪದಲ್ಲಿ ಪ್ರಭಾವಿ ಸಂಸ್ಥೆ ಸ್ಥೆಗಳಿಗೆ ಹಂಚಿಕೆ ಮಾಡಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ "ಚರ್ಚೆ ಶ್ರೀಯುತರುಗಳಾದ ಜೆ.ಎನ್‌. ಗಣೇಶ, ಪ್ರಿಯಾಂಕ ಖರ್ಗೆ, ಕೆ. ರಾಘವೇಂದ್ರ ಬಸವರಾಜ ಹಿಟ್ನಾಳ್‌, ಎಲ್‌.ಎನ್‌.ನಿಸರ್ಗನಾರಾಯಣಸ್ವಾಮಿ, ರಿಜ್ಞಾನ್‌ ಅರ್ಷದ್‌, ಅನಿಲ್‌ ಚಿಕ್ಕಮಾದು ಹಾಗೂ ಇತರರು - ಪರಿಶಿಷ್ಟ ಪಂಗಡ ಜಾತಿಗೆ 7.5 ಮೀಸಲಾತಿ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ 6. ಗಮನ ಸೆಳೆಯುವ ಸೂಚನೆಗಳು ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಯು.ಟಿ. ಅಬ್ದುಲ್‌ ಖಾದರ್‌, ಡಾ. ಅಜಯ ಧರ್ಮಸಿಂಗ್‌, ರಿಜ್ಞಾನ್‌ ಅರ್ಷದ್‌ ಮತ್ತು ರಾಮಲಿಂಗಾರೆಡ್ಡಿ ಅವರುಗಳು - ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಫಲವತ್ತಾದ ಭೂಮಿಯನ್ನು ಕೆ.ಐ.ಎ.ಡಿ.ಬಿ. ಯು ಭೂಸ್ಪಾಧೀನ ಪ್ರಕ್ರಿಯೆ ನಡೆಸಿದ್ದು, ಇದರಿಂದ ರೈತರಿಗೆ ತೊಂದರೆಯಾಗುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಬೆಳಗಾವಿ ಜಿಲ್ಲೆ ಚನ್ನಮ್ಮನ ಕಿತ್ತೂರು ತಾಲ್ಲೂಕು ಕುಲವಳ್ಳಿ ಗ್ರಾಮ ಪಂಚಾಯಿತಿ ಮತ್ತು ಇತರೆ ಒಂಭತ್ತು ಗಾಮಗಳ ವ್ಯಾಪ್ತಿಯಲ್ಲಿ ಬರುವ ಇನಾಂ ಭೂಮಿಯಲ್ಲಿ 80, 90 ವಷ ೯ಗಳಿ೦ದ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕು ಪತ್ರ ವಿತರಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ರಘುಪತಿ ಭಟ್‌ ಅವರು - ಬಿಲ್ಲವ ಸಮುದಾಯದವರಿಗೆ ಶೂನ್ಯ ಬಡ್ಡಿದರದಲ್ಲಿ ಗುಂಪು ಸಾಲ ನೀಡುವ ಬಗ್ಗೆ ಹಾಗೂ ಈ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಬ್ರಹ್ಮಶ್ರೀ ನಾರಾಯಣ ಗುರು ನಿಗಮ ಸ್ಥಾಪಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಮಾಣ ಸಚಿವರ ಗಮನ ಸೆಳೆಯುವುದು. ಶ್ರೀ ಪಿ. ರಾಜೀವ್‌ ಅವರು - ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ತಾಲ್ಲೂಕು ಬಂಗ್ಲಾದೊಡ್ಡಿ ಅರಣ್ಯ ಗಡಿಭಾಗ ವ್ಯಾಪ್ತಿಯ ಇಂಡ್ಲವಾಡಿಪುರ ಗ್ರಾಮದ ಜಮೀನುಗಳ ಮಾಲೀಕರನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ ಸಿಬ್ಬಂದಿಯವರು ಕಿರುಕುಳ ನೀಡುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ೩ ..5/ 5) 6) 7) 8) 9) 10) 5 ಶ್ರೀ ಎ. ಮಂಜುನಾಥ್‌ ಅವರು - ರಾಜ್ಯದಲ್ಲಿ ಎಲ್ಲಾ ಹಾಲು ಒಕ್ಕೂಟಗಳಿಂದ ಮಾರಾಟವಾಗುವ ಹಾಲಿನ ದರ ಮತ್ತು ಪಶು ಆಹಾರದ ದರವು ಕಾಲ ಕಾಲಕ್ಕೆ ಏರಿಕೆಯಾಗುತ್ತಿದ್ದರೂ ಸಹ ರೈತರಿಗೆ ನೀಡುವ ಹಾಲಿನ ದರದಲ್ಲಿ ಏರಿಕೆಯಾಗದೆ ಇರುವುದರಿಂದ ರೈತರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ನಾಮಿ ಅವರು - ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಖಾಸಗಿ ಜಮೀನು ಮತ್ತು ವಸತಿ ಹೊಂದಿರುವ ಫಲಾನುಭವಿಗಳಿಗೆ ಅರಣ್ಯ ಇಲಾಖೆಯವರು ನೋಟಿಸ್‌ ನೀಡಿ, ಮೊಕದ್ದಮೆ ಹೂಡಿ, ಕಿರುಕುಳ ನೀಡುತ್ತಿರುವ ಬಗ್ಗೆ ಹಾಗೂ ಅವರ ಹಕ್ಕು ಉಲ್ಲಂಘನೆ ಆಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ತ್ರೀ ಜೆ.ಎನ್‌. ಗಣೇಶ ಅವರು - ಬಳ್ಳಾರಿ ಜಿಲ್ಲೆಯ ಕಂಫ್ಲಿ ಮತ್ತು ಕುರುಗೋಡು ಹೊಸ ತಾಲ್ಲೂಕುಗಳಿಗೆ ಬರುವಂತಹ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನವು ತಾಲ್ಲೂಕುವಾರು/ವಿಧಾನಸಭಾ ಕ್ಷೇತ್ರಕ್ಕೆ ಅನುಗುಣವಾಗಿ ಬಿಡುಗಡೆಯಾಗದೇ ಇರುವುದರಿಂದ ಅನುದಾನ ಹಂಚಿಕೆಯಲ್ಲಿ ಆಗುತ್ತಿರುವ ತಾರತಮ್ಯದ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. ಶ್ರೀ ಬಳ್ಳಾರಿ ವಿರೂಪಾಕ್ಷಪ್ಪ ರುದ್ರಪ್ಪ ಅವರು - ಹಾವೇರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಲಿಂಪಿ ಸ್ಕಿನ್‌ ಡಿಸೀಸ್‌ ಕಂಡುಬಂದಿರುವ ಹಿನ್ನೆಲೆಯಲ್ಲಿ ತ್ವರಿತವಾಗಿ ಪಶು ವೈದ್ಯರನ್ನು ನೇಮಿಸುವ ಬಗ್ಗೆ ಮಾನ್ಯ ಪಶುಸಂಗೋಪನೆ ಸಚಿವರ ಗಮನ ಸೆಳೆಯುವುದು. ಡಾ. ಕೆ. ಶ್ರೀನಿವಾಸಮೂರ್ತಿ ಅವರು - ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕು ಕಸಬಾ ಹೋಬಳಿ ಕೆಂಚನಹಳ್ಳಿ ಗ್ರಾಮದ ಜಮೀನನ್ನು ಮುಟ್ಟುಗೋಲು ಹಾಕಿರುವ ಪ್ರಕರಣಕ್ಕೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ಇರುವುದಾಗಿ ತಪ್ತು ಮಾಹಿತಿ ನೀಡಿರುವವರ ಬಗ್ಗೆ ಹಾಗೂ ಸದರಿ ಜಮೀನಿನ ಮುಟ್ಟುಗೋಲು ರದ್ದುಪಡಿಸಿ ಜಮೀನಿನ ಮಾಲೀಕರ ಹೆಸರನ್ನು ನಮೂದಿಸಿ ಕೊಡದ/ಯಾವುದೇ ಹಿಂಬರಹ ಮಾಹಿತಿ ನೀಡದೆ ಇರುವ ದೊಡ್ಡಬಳ್ಳಾಪುರದ ಉಪವಿಭಾಗಾಧಿಕಾರಿಗಳ ಬಗ್ಗೆ ಕ್ರಮ ಕೈಗೊಂಡು ಜಮೀನಿನ ಮಾಲೀಕರ ಹೆಸರಿಗೆ ಪಹಣಿ ನಮೂದಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. (Ww ವೀಂದ್ರ ಶ್ರೀಕಂಠಯ್ಯ ಅವರು - ಅರಣ್ಯ ಇಲಾಖೆಯ ಪುನರ್‌ ರಚಿತ ತಜ್ಞಠ ಸಮಿತಿಯಿಂದ ್ಲಿಸಲಟ್ಟಿರುವ ಡೀಮ್ಸ್‌ ಫಾರೆಸ್ಟ್‌ ಪಟ್ಟಿಯಲ್ಲಿ ಪರಿಭಾವಿತ ಅರ್ಯ ಎಂದು ಘೋಷಿಸಲಾಗಿರುವ ಟಿಯಿಂದ ಕೈಬಿಟ್ಟಿರುವ ಜಾಗಗಳನ್ನು ಸಾರ್ವಜನಿಕ ಉದ್ದೇಶಗಳಿಗಾಗಿ ಬಳಸಿಕೊಳ್ಳುವ ಬಗ್ಗೆ w ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 60ರ ಲ್ಲಿಸ 2b sk .. 6/ 7. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಎಸ್‌. ರಾಮಪ್ಪ ಅವರು - ಶಾಲಾ ಕಟ್ಟಡಗಳ ದುರಸ್ತಿ ಬಗ್ಗೆ ದಿನಾಂಕ: 14.09.2021ರಂದು ನಾಲ್ಕನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 58(500)ಕ್ಕ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 2ನೇ ಸೆಪ್ಪೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು : ಎಂಟನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಎಂಟನೇ ಪಟ್ಟ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಕಾರ್ಯದರ್ಶಿಯವರು:- ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2022ನೇ ಸಾಲಿನ ಕರ್ನಾಟಕ ಧಾರ್ಮಿಕ ಸ್ವಾತಂತ್ಯ ಹಕ್ಕು ಸಂರಕ್ಷಣಾ ವಿಧೇಯಕ (2021ರ ವಿಧಾನಸಭೆಯ ವಿಧೇಯಕ ಸಂಖ್ಯೆ-50) ಅನ್ನು ಸಭೆಯ ಮುಂದಿಡುವುದು. 3. ವರದಿಯನ್ನೊಪ್ಲಿಸುವುದು ಊ ತ್ರೀ ಎಂ.ಪಿ. ಕುಮಾರಸ್ವಾಮಿ (ಅಧ್ಯಕ್ಷರು, ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಐದನೇ ವರದಿಯನ್ನೊಪಿಸುವುದು. 4. ವಿತ್ತೀಯ ಕಾರ್ಯಕಲಾಪ ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- 2022-23ನೇ ಸಾಲಿನ ಪೂರಕ ಅಂದಾಜುಗಳ ಮೊದಲನೇ ಕಂತಿನ ಬೇಡಿಕೆಗಳನ್ನು ಮಂಡಿಸುವುದು. . 2/ 2 5. ಶಾಸನ ರಚನೆ I. ವಿಧೇಯಕವನ್ನು ಮಂಡಿಸುವುದು ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) ಆ) ಶ್ರೀ ಅ) ಆ) 2022ನೇ ಸಾಲಿನ ಕರ್ನಾಟಕ ಸ್ಥಾಂಪು (ಮೂರನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಹಾಗೂ ವಿಧೇಯಕವನ್ನು ಮಂಡಿಸುವುದು. I. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- 2022ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಅ) ಡಾ. ಅಶ್ನಥ್‌ ನಾರಾಯಣ ಸಿ.ಎನ್‌. (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಚೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಆ) 2022ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 1. ವಿಧೇಯಕವನ್ನು ಪುನರ್‌ ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2022ನೇ ಸಾಲಿನ ಕರ್ನಾಟಕ ಧಾರ್ಮಿಕ ಸ್ಥಾತಂತ್ಯ ಹಕ್ಕು ಸಂರಕ್ಷಣಾ ವಿಧೇಯಕ (2021ರ ವಿಧಾನಸಭೆಯ ವಿಧೇಯಕ ಸಂಖ್ಯೆ-50) ಅನ್ನು ಪುನರ್‌ ಪರ್ಯಾಲೋಚೆಸಬೇಕೆಂದು ಸೂಚಿಸುವುದು; ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3) D 2) 3) 4) 5) -3- . ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ We ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಕೃಷ್ಣಬೈರೇಗೌಡ, ಎ.ಟಿ. ರಾಮಸ್ಥಾಮಿ ಮತ್ತು ಈಶ್ನರ್‌ ಭೀಮಣ್ಣ ಖಂಡೆ ಇವರುಗಳು - ಬೆಂಗಳೂರು ನಗರ ಜಿಲ್ಲೆಯ ಲಗ್ಗೆರೆ ಗ್ರಾಮದಲ್ಲಿ ನಗರ ಭೂ ಮಿತಿ (Urban Land Ceiling) ಕಾನೂನಿನ ಅಡಿ ಕಳೆದುಕೊಂಡ ಭೂಮಿಯ ವಿಸ್ಲೀರ್ಣದ ಬಗ್ಗೆ ಸುಳ್ಳು ಮಾಹಿತಿಗಳನ್ನು ನೀಡಿ, ಭಾರಿ ಪ್ರಮಾಣದ ಲಾಭವನ್ನು ಮಾಡಿಕೊಂಡಿರುವವರ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ಲಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಥಾಮಿ, ವೆಂಕಟರಾವ್‌ ನಾಡಗೌಡ, ಡಿಸಿ. ತಮ್ಮಣ್ಣ, ಎಂ. ಅಶ್ಚಿನ್‌ ಕುಮಾರ್‌, ಎಲ್‌.ಎನ್‌. ನಿಸರ್ಗನಾರಾಯಣಸ್ವಾಮಿ, ಕೆ. ಮಹದೇವ ಹಾಗೂ ಇತರರು - ಬಿ.ಎಂ.ಎಸ್‌. ಶಿಕ್ಷಣ ಸಂಸ್ಥೆಯ ಟಸ್ಟಿಗಳ ನೇಮಕ ಹಾಗೂ ಸಂಸ್ಥೆಯ ಅಧೀನದಲ್ಲಿರುವ ಕಾಲೇಜುಗಳ ವಿವಿಧ ಹುದ್ದೆಗಳ ನೇಮಕಾತಿ, ಪ್ರವೇಶ ಪಕ್ರಿಯೆ, ಶಿಕ್ಷಣ ಶುಲ್ವ ವಸೂಲಾತಿ ಹಾಗೂ ಜಮೀನಿನಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಪಿ.ಟಿ. ಪರಮೇಶ್ನರ ನಾಯಕ್‌, ಪ್ರಿಯಾಂಕ ಖರ್ಗೆ ಹಾಗೂ ಎಸ್‌.ಎನ್‌. ನಾರಾಯಣಸ್ವಾಮಿ ಕೆ.ಎಂ. ಇವರುಗಳು - ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಮೀಸಲಿಟ್ಟಿರುವ ಅನುದಾನವನ್ನು ವಿಶೇಷ ಅನುದಾನ ನೆಪದಲ್ಲಿ ಪಭಾವಿ ಸಂಸ್ಥೆಗಳಿಗೆ ಹಂಚಿಕೆ ಮಾಡಿರುವ ಬಗ್ಗೆ ಪ್ರಸ್ತಾಪಿ ಪಿಸಲು ನೀಡಿರುವ ಸೂಚನೆಯ ಮೇಲೆ "ಚರ್ಚೆ ಶ್ರೀಯುತರುಗಳಾದ ಜೆ.ಎನ್‌. ಗಣೇಶ, ಪ್ರಿಯಾಂಕ ಖರ್ಗೆ, ಕೆ. ರಾಘವೇಂದ್ರ ಬಸವರಾಜ ಹಿಟ್ನಾಳ್‌, ಎಲ್‌.ಎನ್‌. ನಿಸರ್ಗನಾರಾಯಣಸ್ಸಾಮಿ, ರಿಜ್ಜಾನ್‌ ಅರ್ಷದ್‌, ಅನಿಲ್‌ ಚಿಕ್ಕಮಾದು ಹಾಗೂ ಇತರರು - ಪರಿಶಿಷ್ಠ ಪಂಗಡ ಜಾತಿಗೆ 7.5 ಮೀಸಲಾತಿ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಕೆ.ಎಸ್‌. ಲಿಂಗೇಶ್‌, ಕೆ. ಮಹದೇವ, ಹೆಚ್‌.ಕೆ. ಕುಮಾರಸ್ಪಾಮಿ ಹಾಗೂ ಎ.ಟಿ. ರಾಮಸ್ವಾಮಿ ಇವರುಗಳು - ಹಾಸನ ಜಿಲ್ಲೆಯ ಬೇಲೂರು, ಆಲೂರು ಹಾಗೂ ಸಕಲೇಶಪುರ ತಾಲ್ಲೂಕುಗಳಲ್ಲಿ ಕಾಡಾನೆಗಳ ಹಾವಳಿಯಿಂದ ಆಗುತ್ತಿರುವ ಬೆಳೆ ಹಾನಿ ಹಾಗೂ ಪ್ರಾಣಹಾನಿ ಆಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಎ ) 2) 3) 4) ೨) 6) 7. ಗಮನ ಸೆಳೆಯುವ ಸೂಚನೆಗಳು ಶ್ರೀ ಕೆ. ರಘುಷತಿ ಭಟ್‌, ಶ್ರೀ ಬಸನಗೌಡ ರಾಮನಗೌಡ ಪಾಟೀಲ (ಯತ್ನಾಳ್‌), ನ್‌ ಶ್ರೀ ಸಂಜೀವ ಮಠಂದೂರು ಹಾಗೂ ಇತರರು - ರಾಜ್ಯದ ವಕ್ಸ್‌ ಬೋರ್ಡ್‌ನಲ್ಲಿ ನಡೆದ ಭ್ರಷ್ಟಾಚಾರ, ಹಣ ಹಾಗೂ ವಕ್ಸ್‌ ಆಸ್ತಿ ದುರುಪಯೋಗದ ಕುರಿತು ನೀಡಿರುವ ಅನ್ನರ್‌ ಮಾನಿಪಾಡಿ ವರದಿಯ ಬಗ್ಗೆ "ನ್ಯಾಯಾಲಯದ ಸೂಚನೆಯಂತೆ ವಿಧಾನಮಂಡಲದಲ್ಲಿ ಚರ್ಚಿಸಲು ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರ ಗಮನ ಸೆಳೆಯುವುದು. ಶ್ರೀ ನಾಗನಗೌಡ ಕಂದಕೂರು ಅವರು - ಗುರುಮಿಠಕಲ್‌ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕೇಂದ್ರ ರಸ್ತೆ ನಿಧಿ ಯೋಜನೆಯಡಿ ರಾಷ್ಟ್ರೀಯ ಹೆದ್ದಾರಿ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ರಾಜ್ಯ ಹೆದ್ದಾರಿ-126 ಎ.ಪಿ. ಬಾರ್ಡರ್‌ "ಫುಟ್‌ಪಾಕ್‌ನಿಂದ ಹಂದರಕಿ ಕ್ರಾಸ್‌ವರೆಗಿನ ಅಪೂರ್ಣಗೊಂಡಿರುವ ರಸ್ತೆ ಕಾಮಗಾರಿಯನ್ನು ಯಥಾಸ್ಥಿತಿಯಲ್ಲಿ ಮೊಟಕುಗೊಳಿಸಿ, ಲೋಕೋಪಯೋಗಿ ಇಲಾಖೆ ಅನುದಾನದಡಿಯಲ್ಲಿ ಸ ಕಾಮಗಾರಿಯನ್ನು ಕೈಗೊಳ್ಳುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಯಗಚಿ ಹಿನ್ನೀರಿನಿಂದ ಬಾದಿತವಾಗಿರುವ ಬೇಲೂರು ತಾಲ್ಲೂಕಿನ ಮಾಸುವಳ್ಳಿ ಮತ್ತು ನಾರಾಯಣಪುರ ಗ್ರಾಮಗಳನ್ನು ಸ್ಥಳಾಂತರ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಉದಯ ಬಿ. ಗರುಡಾಚಾರ್‌ ಅವರು - ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಲಾಸಿಪಾಳ್ಯದಲ್ಲಿ ಸ್ಥಗಿತಗೊಂಡಿರುವ ಆಧುನಿಕ ಬಸ್‌ ಟರ್ಮಿನಲ್‌ ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಿ, ಸಾರ್ವಜನಿಕರ ಸೇವೆಗೆ ದೊರಕಿಸಿಕೊಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಜೆವರ ಗಮನ ಸೆಳೆಯುವುದು. ಶ್ರೀ ಹೆಚ್‌.ಪಿ. ಮಂಜುನಾಥ್‌ ಅವರು - ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸರ್ಕಾರದಿಂದ ಜಮೀನು ತ ಪಡೆದ ನಿವೃತ್ತ ಸೈನಿಕರಿಗೆ ಹಾಗೂ ಕಳೆದ 40 ವರ್ಷಗಳಿಗೂ ಹೆಚ್ಚು ವರ್ಷಗಳಿಂದ ಸ್ವಾಧೀನಾನುಭವವಿರುವ, ಅಕ್ರಮ-ಸಕ್ರಮ ಸಮಿತಿಯಿಂದ ಜಮೀನು ಮಂಜೂರಾದ ರೈತರ ಮಧ್ಯೆ ಉಂಟಾಗುತ್ತಿರುವ ಕಾನೂನಾತ್ಮಕ ಘರ್ಷಣೆಯಿಂದ ರೈತರ ಶಾಂತಿಯುತ ಕೃಷಿ ಹಾಗೂ ಸ್ಪಾಧೀನಾನುಭವಕ್ಕೆ ಧಕ್ಕೆಯುಂಟಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಜಿ. ಬೋಪಯ್ಯ ಮತ್ತು ಶ್ರೀ ಎಂ.ಪಿ. ಅಪ್ಪಚ್ಚು ರಂಜನ್‌ ಅವರುಗಳು - ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಕಾಫಿ ಕೃಷಿಯನ್ನು ಮಾಡಿಕೊಂಡಿರುವವರಿಗೆ ಅಕ್ತಮ-ಸಕಮ ಯೋಜನೆಯಡಿ ಸಾಗುವಳಿ ಚೀಟಿ ನೀಡಲು ಸಾಧ್ಯವಾಗದೇ ಇರುವುದರಿಂದ ಕಾಫಿ ಬೆಳೆಗಾರರಿಗೆ ಸದರಿ ಜಮೀನನ್ನು ಲೀಜ್‌ಗೆ ಕೊಡಲು ಶೀಘ್ರವಾಗಿ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 5/1 7) 8) 9) 10) I) 12) ಶ್ರೀ ನಿಸರ್ಗನಾರಾಯಣಸ್ವಾಮಿ ಎಲ್‌.ಎನ್‌. ಅವರು - ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ದೇವನಹಳ್ಳಿ ಹಾಗೂ ಎರ ಪುರಸಭೆ ವ್ಯಾಪ್ತಿಯಲ್ಲಿ ಜು ಹೋಗುವ ರಾಷ್ಟೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಸಂಪೂರ್ಣವಾಗಿ ಮ ರಸ್ತೆಗಳು ಹಾಗೂ ಮೋರಿಗಳನ್ನು ಶೀಘವಾಗಿ "ಅಭಿವೃದ್ಧಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸ ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು - ಉಡುಪಿ ಜಿಲ್ಲೆಯಲ್ಲಿರುವ ಒಂದೇ ಮೆಡಿಕಲ್‌ ಕಾಲೇಜು ಆಸ್ಪತ್ರೆಯವರು ಆಯುಷ್ಠಾನ್‌ ಭಾರತ್‌ ಯೋಜನೆಗೆ ಸೀಮಿತ ಬೆಡ್‌ಗೆ ಮಂಜೂರಾತಿ ಪಡೆದುಕೊಂಡಿರುವುದರಿಂದ ಹೆಚ್ಚಿನ ಬಡರೋಗಿಗಳು ಈ ಯೋಜನೆಯಲ್ಲಿ ಚಿಕಿತ್ಸೆಯನ್ನು ಪಡೆಯಲು ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ಗೌರಿಬಿದನೂರಿನ ನಗರಸಭೆಯ ವ್ಯಾಪ್ತಿಯಲ್ಲಿ ಕರ್ನಾಟಕ ಗೃಹ ಮಂಡಳಿಯ ವತಿಯಿಂದ ನಿರ್ಮಿಸಿರುವ ಮನೆಗಳಲ್ಲಿ 55 ವರ್ಷಗಳಿಂದ ವಾಸಿಸುತ್ತಿರುವವರಿಗೆ ಕುಣಿಗಲ್‌ ಮತ್ತು ಕೆ.ಜಿ.ಎಫ್‌ ಮತ್ತಿತರ ಕಡೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ದರದಲ್ಲಿ ಹಸ್ತಾಂತರ ಮಾಡಿರುವ ರೀತಿಯಲ್ಲಿಯೇ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. ಶ್ರೀ ಸಂಜೀವ ಮಠಂದೂರು ಅವರು - ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಅನೆಮಹಲು- ಮಾರನಹಳ್ಳಿ ಮಧ್ಯೆ ರಾಷ್ಟ್ರೀಯ ಹೆದ್ದಾರಿಯನ್ನು ದುರಸ್ತಿ ಮಾಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಮೋಕಗೀವಗಿ ಸಚಿವರ ಗಮನ ಸೆಳೆಯುವುದು. ಶ್ರೀ ರಾಜಾ ವೆಂಕಟಪ್ಪ ನಾಯಕ್‌ ಅವರು - ತುಂಗಭದ್ರ ಎಡದಂಡೆ ಮುಖ್ಯ ಕಾಲುವೆಯ ಮೈಲು-69ರಲ್ಲಿ ನಿರ್ವಹಣೆ ಮಾಡಲಾಗುತ್ತಿರುವ ಎರಡು ಗೇಜ್‌ಗಳ ಬದಲಾಗಿ ಕೇವಲ ಒಂದೇ ಗೇಜ್‌ ನಿರ್ವಹಣೆ ಮಾಡುತ್ತಿರುವುದರಿಂದ ಟೇಲ್‌ಎಂಡ್‌ ಪ್ರದೇಶವಾಗಿರುವ ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿನ ರೈತರ ಜಮೀನುಗಳಿಗೆ ಸರಿಯಾಗಿ ನೀರು ಪೂರೈಕೆಯಾಗದೇ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಮಂಗಳೂರು ನಗರ ಸುರತ್ಸಲ್‌ ಮತ್ತು ಗುರುಪುರ ಹೋಬಳಿ ವ್ಯಾಪ್ತಿಯ ಆಟೋ ರಿಕ್ಷಾ ಮೀಟರುಗಳ ಪ್ರಮಾಣ ಪತ್ರಗಳನ್ನು ಈ ಹಿಂದಿನಂತೆ ಮಂಗಳೂರಿನಲ್ಲಿರುವ ಕಾನೂನು ಮಾಪ ನಶಾಸ್ತ್ರ ನಿರೀಕ್ಷಕರ ಕಛೇರಿಯಲ್ಲಿಯೇ ಮುದ್ರಿಸಿ ಆಟೋ ರಿಕ್ಷಾ ಚಾಲಕರಿಗೆ ನೀಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. .. 6/ 13) 14) 15) 16) ಶ್ರೀ ಸಿದ್ದರಾಮಯ್ಯ, ಶ್ರೀ ಬಿ.ಎಸ್‌. ಸುರೇಶ, ಶ್ರೀ ಬಿ. ಶಿವಣ್ಣ ಹಾಗೂ ಇತರರು - ಬೆಂಗಳೂರು ನಗರ ಜಿಲ್ಲೆ ಆನೇಕಲ್‌ ತಾಲ್ಲೂಕಿನ ಸರ್ಜಾಪುರ ಪೊಲೀಸ್‌ ಠಾಣೆಯ ಇನ್‌ಪೆಕ್ಷರ್‌ರವರ ದುರ್ವರ್ತನೆ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ ಅವರು - ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯು ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕು ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳ ಫಲವತ್ತಾದ ಜಮೀನುಗಳನ್ನು ಮಸ್ಟೇನಹಳ್ಳಿ ಕೈಗಾರಿಕೆ ಪ್ರದೇಶದ ಮೂರನೇ ಹಂತಕ್ಕಾಗಿ ರೈತರಿಂದ ಬಲವಂತವಾಗಿ ಭೂಸ್ವಾಧೀನಪಡಿಸಿಕೊಳ್ಳುತ್ತಿರುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ದೇವಾನಂದ ಫುಲಸಿಂಗ್‌ ಚವ್ಹಾಣ್‌ ಅವರು - ನಾಗಠಾಣ ವಿಧಾನ ಸಭಾ ಕ್ಷೇತ್ರದ ಚಡಚಣ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಭೀಮಾ ನದಿ ಪ್ರವಾಹದಿಂದ ಬಾದಿತರಾದ ನೆರೆ ಸಂತ್ರಸರಿಗೆ ಪುನರ್ವಸತಿ ಕಲ್ಲಿಸುವ ಉದ್ದೇಶದಿಂದ ನಿರ್ಮಿಸಲಾಗಿರುವ ಮನೆಗಳ ಹಕ್ಕುಪತ್ರ ವಿತರಣೆಯಲ್ಲಿ ಉಂಟಾಗಿರುವ ಗೊಂದಲವನ್ನು ಸರಿಪಡಿಸಲು ಕೈಗೊಂಡ ಕ್ರಮಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಕುಸುಮಾವತಿ ಚನ್ನಬಸಪ್ಪ ಶಿವಳ್ಳಿ ಅವರು - ಕುಂದಗೋಳ ವಿಧಾನ ಸಭಾ ಕ್ಷೇತ್ರದ ಸಂಶಿ ಗ್ರಾಮದ ಪುರಾತನ ಗುಹೆಯು ಭಾರಿ ಮಳೆಯಿಂದ ಕುಸಿದು ಬೀಳುತ್ತಿದ್ದು, ಅದರ ಮೇಲ್ಬಾಗದಲ್ಲಿ ವಾಸವಾಗಿರುವ ಕುಟುಂಬಗಳನ್ನು ಸ್ಥಳಾಂತರ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 8. ಅರ್ಧ ಗಂಟೆ ಕಾಲಾವಧಿ ಚರ್ಚೆ ಅವರು - ಶಾಲಾ ಕಟ್ಟಡಗಳ ದುರಸ್ತಿ ಬಗ್ಗೆ ದಿನಾಂಕ: 14.09.2021ರಂದು ನಾಲ್ಕನೇ ಮಪ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪಶ್ನೆ ಸಂಖ್ಯೆ 58(500)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 22ನೇ ಸೆಪ್ಲೆಂಬರ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಒಂಭತ್ತನೇ ಪಟ್ಟಿ ಆ) ತಡೆಹಿಡಿಯಲಾದ ಪ್ರಶ್ನೆ:- ದಿನಾ೦ಕ: 15.09.2022ರ ಈ-ರ ಸಮೂಹದ 4ನೇ ಪಟ್ಟಿಯಿಂದ ತಡೆಹಿಡಿಯಲಾದ 1) ಡಾ. ವೈ. ಭರತ್‌ ಶೆಟ್ಟಿ ಇವರ ಚುಕ್ಕೆ ಗುರುತಿನ ಪಶ್ನೆ ಸಂಖ್ಯೆ; 46(803) ಮಾನ್ಯ ಆರೋಗ್ಯ ಮತ್ತು 2) ಶೀ ಹೆಚ್‌.ಪಿ. ಮಂಜುನಾಥ್‌, ಇವರ ಕುಟುಂಬ ಕಲ್ಯಾಣ ಹಾಗೂ ಚುಕ್ಕೆ ಗುರುತಿನ ಪಶ್ನೆ ವೈದ್ಯಕೀಯ ಶಿಕ್ಷಣ ಸಚಿವರು ಸಂಖ್ಯೆ:50(812) 3) ಶ್ರೀಮತಿ ರೂಪಾಲಿ ಸಂತೋಷ್‌ ನಾಯ್ಕ್‌, ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ:54(787) ಇ) ಲಿಖಿತ ಮೂಲಕ ಉತ್ತರಿಸುವ ಪಶ್ನೆಗಳು : ಒಂಭತ್ತನೇ ಪಟ್ಟಿ 2. ವರದಿಯನ್ನೊಪ್ಪಿಸುವುದು ಶ್ರೀ ಕೆ. ರಘುಪತಿ ಭಟ್‌ (ಅಧ್ಯಕ್ಷರು. ಕರ್ನಾಟಕ ವಿಧಾನ ಸಭೆಯ ಸರ್ಕಾರಿ ಭರವಸೆಗಳ ಸಮಿತಿ) ಅವರು ಕರ್ನಾಟಕ ವಿಧಾನ ಸಭೆಯ ಸರ್ಕಾರಿ ಭರವಸೆಗಳ ಸಮಿತಿಯ ಹದಿಮೂರನೇ ವರದಿಯನ್ನೊಪ್ಪಿಸುವುದು. 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಮತ್ತು ನಾಲ್ಕನೇ ಪಟ್ಟಿ ರೀತ್ವಾ. 4. ವಿತ್ತೀಯ ಕಾರ್ಯಕಲಾಪಗಳು 2022-23ನೇ ಸಾಲಿನ ಪೂರಕ ಅಂದಾಜುಗಳ ಮೊದಲನೇ ಕಂತಿನ ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮಠಕ್ಕೆ ಹಾಕುವುದು. ಈ [9 2) 3) 4) -22- 5, ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕದ ಪರ್ಯಾಲೋಚನೆ ಪ್ರಸ್ತಾ ವದ ಮೇಲಿನ ಮುಂದುವರೆದ ಚರ್ಚೆ ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸ್ಥಾಂಪು (ಮೂರನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಸಾಮಿ, ವೆಂಕಟರಾವ್‌ ನಾಡಗೌಡ, ಡಿ.ಸಿ. ತಮ್ಮಣ್ಣ, ಎಂ. ಅಶ್ಲಿನ್‌ ಕುಮಾರ್‌, ಎಲ್‌.ಎನ್‌. ನಿಸರ್ಗನಾರಾಯಣಸ್ಥಾಮಿ, ಕೆ. ಮಹದೇವ ಹಾಗೂ ಇತರರು - ಬಿ.ಎಂ.ಎಸ್‌. ಶಿಕ್ಷಣ ಸಂಸ್ಥೆಯ ಟಸ್ಪಿಗಳಳ ನೇಮಕ ಹಾಗೂ ಸಂಸ್ಥೆಯ ಅಧೀನದಲ್ಲಿರುವ ಕಾಲೇಜುಗಳ ವಿವಿಧ ಹುದ್ದೆಗಳ ನೇಮಕಾತಿ, ಪ್ರವೇಶ ಪಕ್ರಿಯೆ, ಶಿಕ್ಷಣ ಶುಲ್ಕ ವಸೂಲಾತಿ ಹಾಗೂ ಜಮೀನಿನಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಪಿ.ಟಿ. ಪರಮೇಶ್ವರ ನಾಯಕ್‌, ಪ್ರಿಯಾಂಕ ಖರ್ಗೆ ಹಾಗೂ ಎಸ್‌.ಎನ್‌. ನಾರಾಯಣಸ್ಪಾಮಿ ಕೆ.ಎಂ. ಇವರುಗಳು - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಮೀಸಲಿಟ್ಟಿರುವ ಅನುದಾನವನ್ನು ವಿಶೇಷ ಅನುದಾನ ನೆಪದಲ್ಲಿ ಪ್ರಭಾವಿ ಸಂಸ್ಥೆಗಳಿಗೆ ಹಂಚಿಕೆ ಮಾಡಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಜೆ.ಎನ್‌. ಗಣೇಶ, ಪ್ರಿಯಾಂಕ ಖರ್ಗೆ, ಕೆ. ರಾಘವೇಂದ್ರ ಬಸವರಾಜ ಹಿಟ್ನಾಳ್‌, ಎಲ್‌.ಎನ್‌. ನಿಸರ್ಗನಾರಾಯಣಸ್ಸಾಮಿ, ರಿಜ್ಞಾನ್‌ ಅರ್ಷದ್‌, ಅನಿಲ್‌ ಚಿಕ್ಕಮಾದು ಹಾಗೂ ಅತರರು - ಪರಿಶಿಷ್ಠ ಪಂಗಡ ಜಾತಿಗೆ 7.5 ಮೀಸಲಾತಿ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ದೊಡ್ಡನಗೌಡ ಜಿ. ಪಾಟೀಲ್‌, ವೀರಭದ್ರಯ್ಯ ಚರಂತಿಮಠ, ಬಸನಗೌಡ ರಾಮನಗೌಡ ಪಾಟೀಲ (ಯತ್ನಾಳ), ಸಿದ್ದು ಸವದಿ, ಡಿ.ಎಸ್‌. ಸುರೇಶ್‌ ಮತ್ತು ಅಭಯ ಪಾಟೀಲ ಇವರುಗಳು - ರಾಜ್ಯದಲ್ಲಿನ ಹನಿ ನೀರಾವರಿ ಯೋಜನೆಗಳ ಸಾಧಕ ಮತ್ತು ಬಾಧಕಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ 43] ೨) [9 2) 3) 4) 5) 3 ಶ್ರೀಯುತರುಗಳಾದ ಸಿದ್ದರಾಮಯ್ಯ, ಯು.ಟಿ. ಅಬ್ದುಲ್‌ ಖಾದರ್‌, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣ ಬೈರೇಗೌಡ, ಈಶ್ವರ್‌ ಭೀಮಣ್ಣ ಖಂಡ್ರೆ, ಡಾ. ಅಜಯ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ ಹಾಗೂ ಇತರರು - ರಾಜ್ಯದಲ್ಲಿನ ಅಭಿವೃದ್ದಿ ಕಾಮಗಾರಿಗಳಿಗೆ ನೀಡಿರುವ ಅನುದಾನದಲ್ಲಿ ಶೇ. 40ಕ್ಕಿಂತ ಹೆಚ್ಚಿನ ಭ್ರಷ್ಟಾಚಾರ ನಡೆಯುತ್ತಿರುವ ಕುರಿತು ಗುತ್ತಿಗೆದಾರರ ಸಂಘದವರು ಮಾಡಿರುವ ಗಂಬೀರ ಆರೋಪದ ಬಗ್ಗೆ 'ಮತ್ತು ಶ್ರೀಯುತರುಗಳಾದ ಪಿ. ರಾಜೇವ್‌, ಎಂ.ಪಿ. ಅಪ್ಪಚ್ಚು ರಂಜನ್‌, ಎ.ಎಸ್‌. ಜಯರಾಮ (ಮಸಾಲಾ ಜಯರಾಮ) ಹಾಗೂ ದಿನಕರ ಕೇಶವ ಶೆಟ್ಟಿ ಇವರುಗಳು - 2018 ನೇ ಸಾಲಿಗೂ ಹಿಂದಿನ ಅವಧಿಯಲ್ಲಿ ನಡೆದಿರುವ ಹಗರಣಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ 7. ಗಮನ ಸೆಳೆಯುವ ಸೂಚನೆಗಳು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು - ಉಡುಪಿ ಜಿಲ್ಲೆಯಲ್ಲಿರುವ ಒಂದೇ ಮೆಡಿಕಲ್‌ ಕಾಲೇಜು ಆಸ್ಪತ್ರೆಯವರು ಆಯುಷ್ಮಾನ್‌ ಭಾರತ್‌ ಯೋಜನೆಗೆ ಸೀಮಿತ ಬೆಡ್‌ಗೆ ಮಂಜೂರಾತಿ ಪಡೆದುಕೊಂಡಿರುವುದರಿಂದ ಹೆಚ್ಚಿನ ಬಡರೋಗಿಗಳು ಈ ಯೋಜನೆಯಲ್ಲಿ ಚಿಕಿತ್ಸೆಯನ್ನು ಪಡೆಯಲು ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ತ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ಗೌರಿಬಿದನೂರಿನ ನಗರಸಭೆಯ ವ್ಯಾಪ್ತಿಯಲ್ಲಿ ಕರ್ನಾಟಕ ಗೃಹ ಮಂಡಳಿಯ ವತಿಯಿಂದ ನಿರ್ಮಿಸಿರುವ ಮನೆಗಳಲ್ಲಿ 55 ವರ್ಷಗಳಿಂದ ವಾಸಿಸುತ್ತಿರುವವರಿಗೆ ಕುಣಿಗಲ್‌ ಮತ್ತು ಕೆಜಿಎಫ್‌ ಮತ್ತಿತರ ಕಡೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ದರದಲ್ಲಿ ಹಸ್ತಾಂತರ ಮಾಡಿರುವ ರೀತಿಯಲ್ಲಿಯೇ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿಯಲ್ಲಿ ಐಟಿ ಪಾರ್ಕ್‌/ಸೆಮಿ ಕಂಡಕ್ಟರ್‌ ಪಾರ್ಕ್‌ ನಿರ್ಮಾಣ ಮಾಡಲು ಕೇಂದ್ರ ರಕ್ಷಣಾ ಇಲಾಖೆಯ ವಶದಲ್ಲಿರುವ ಜಮೀನು ಹಸ್ತಾಂತರ ವಿಚಾರದಲ್ಲಿ ವಿಳಂಬವಾಗುತ್ತಿರುವುದರಿಂದ ಉತ್ತರ ಕರ್ನಾಟಕ ಹಾಗೂ ರಾಜ್ಯದಲ್ಲಿ ಐಟಿ ಕ್ಷೇತ್ರದ ಅಭಿವೃ ದ್ಲಿಯಲ್ಲಿ ಕುಂಠಿತವಾಗಿದ್ದು, ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಸಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ `ಮತ್ತು ತಂತ್ರಜ್ಞಾನ. ಹಾಗೂ ಘಶಲ್ಯಾಭಿವೃದ್ದಿ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ ಕೀತವ ಶೆಟ್ಟಿ ಅವರು - ಜಮೀನನ್ನು ಉಳುಮೆ ಮಾಡುವ ರೈತರಿಗೆ ಭೂ ಒಡೆತನಕ್ಕಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದರೂ ಸಹ ಅರ್ಜಿ ಸಲ್ಲಿಸದೇ ವಂಚಿತರಾಗಿರುವ ರೈತರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಲಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀಮತಿ ರೂಪಕಲಾ ಎಂ. ಅವರು - ಕೆ.ಜಿ.ಎಫ್‌. ಕ್ಷೇತ್ರಕ್ಕೆ ಸಮಾಜ ಕಲ್ಯಾಣಿ ಇಲಾಖೆಯಿಂದ ಬಿಡುಗಡೆಯಾದ ಅನುದಾನದ ಬಗ್ಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಜನಾಂಗದ ಜನವಸತಿ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕೈಗೊಂಡ ಕಮದ ಬಗ್ಗೆ ಮತ್ತು ಸ್ಮಶಾನ ಅಭಿವೃದ್ಧಿಗೆ ಬಿಡುಗಡೆ ನ ಅನುದಾನದ ಬೆ ಮಾನ್ಯ ಸಮಾಜ ಕಲ್ಯಾಣಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. 4] 6) 7) 8) 9) 10) 1) 12) 13) ಹ ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಮ ವಿಧಾನಸಭಾ ಕ್ಷೇತ್ರದ ಬಹುತೇಕ ಕರಾವಳಿ ವಲಯಗಳನ್ನು ಸಿ.ಆರ್‌.ರುಡ್‌.-3 ವಲಯದಲ್ಲಿ ಪರಿಗಣಿಸಿದ್ದು, ಇದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿರುವುದರಿಂದ ಸಿ.ಆರ್‌.ರುಡ್‌. — p ವಲಯಕ್ಕೆ ಮಾರ್ಪಾಡುಗೊಳಿಸಿ ಅವಕಾಶ ಕಲ್ಪಿಸುವ ಬಗ್ಗೆ ಮಾನ್ಯ ಮುಖ್ಯಮಂತಿಯವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ಬಂಗಾಲಿ ಪುನರ್‌ ವಸತಿ ಕ್ಯಾಂಪ್‌ಗಳಲ್ಲಿ ವಾಸಿಸುತ್ತಿರುವ ಬಂಗಾಲಿ ಜನರಿಗೆ ಸಿಟಿಜನ್‌ಶಿಪ್‌ ಅಮೆಂಡ್‌ಮೆಂಟ್‌ ಲೈಕ್ಸ್‌ ಆದೇಶ ನೀಡಿದ್ದರೂ ಸಹ, ಅವರುಗಳಿಗೆ ಸಿಟಿಜನ್‌ಶಿಪ್‌ ನೀಡದಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ಮಂಗಳೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಖರೀದಿಸಲಾಗಿರುವ ಲ್ಯಾಪ್‌ಟಾಪ್‌ಗಳ ಖರೀದಿ ಮತ್ತು ಮಂಜೂರಾದ ಹುದ್ದೆಗಳಿಗಿಂತ ಹೆಚ್ಚಿನ ಹುದ್ದೆಗಳನ್ನು ನೇಮಕ ಮಾಡುವುದು ಸೇರಿದಂತೆ ನಡೆದಿರುವ ಅವ್ಯವಹಾರಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚೆವರ ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಇತ್ತೀಚಿನ ದಿನಗಳಲ್ಲಿ ಶುಂಠಿಯ ದರವು ಗಣನೀಯವಾಗಿ ಕುಸಿದ ಪರಿಣಾಮ ಅರಸೀಕೆರೆ ವಿಧಾನಸಭಾ ಕ್ಷೇತದ ರೈತರು ಆರ್ಥಿಕ ಸಂಕಪ್ಪಕ್ಕೆ ಒಳಗಾಗಿರುವುದರಿಂದ ಶುಂಠಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಆರ್‌. ನರೇಂದ್ರ ಅವರು - ಹನೂರು ವಿಧಾನಸಭಾ ಕ್ಷೇತ್ರದ ಹೂಗ್ಯಂ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಿಗೆ ನಿರಂತರ ವಿದ್ಯುತ್‌ ಸರಬರಾಜು ಮಾಡಲು ಅರಣ್ಯ ಪ್ರದೇಶದಲ್ಲಿ ಕಳಪೆ ಗುಣಮಟ್ಟದ ಕೇಬಲ್‌ ವೈರ್‌ ಅಳವಡಿಸಿರುವ ಕೇಬಲ್‌ ಸುಟ್ಟು ಹೋಗಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿರುವುದರಿಂದ ರೈತರ ವ್ಯವಸಾಯಕ್ಕೆ ಹಾಗೂ ಜನ ಜಾನುವಾರುಗಳ ಕುಡಿಯುವ ನೀರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಜೆವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ರಾಜ್ಯದಲ್ಲಿ ನಗರಸಭೆ ಸರಹದ್ದಿನಿಂದ 3 ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿನ ಬಗರ್‌ಹುಕುಂ ಸಾಗುವಳಿದಾರರಿಗೆ ಅನುಕೂಲವಾಗುವಂತೆ ಸರ್ಕಾರದ ಸುತ್ತೋಲೆಯನ್ನು ಪುನರ್‌ ಪರಿಶೀಲಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಶ್ರೀನಿವಾಸಪುರ ವಿಧಾನಸಭಾ ಕ್ಷೇತದ ವ್ಯಾಪ್ತಿಯಲ್ಲಿ ತುರ್ತು ಕುಡಿಯುವ ನೀರಿನ ಅನುಷ್ಠಾನಕ್ಕಾಗಿ ಕೊರೆದಿರುವ ಕೊಳವೆ ಬಾವಿಗಳಿಗೆ ಟಾಸ್ಕ್‌ ಘೋರ್ಸ್‌ ಅಡಿಯಲ್ಲಿ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಭೀಮಾ ನಾಯಕ್‌ ಎಲ್‌.ಬಿ.ಪಿ. ಅವರು - ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತದಲ್ಲಿ 10 ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಪರಿಷ್ಕರಿಸಿ, 17 ಕೆರೆಗೆ ನೀರು ತುಂಬಿಸುವ ಯೋಜನೆಗೆ ಯೋಜನಾ ವರದಿಯೊಂದಿಗೆ ಸಲ್ಲಿಸಿರುವ ಪ್ರಸ್ತಾವನೆಯ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. .. 5/ 14) 15) 16) 17) 18) 19) 20) 21) -25:- ಶ್ರೀ ಕೆ.ವೈ. ನಂಜೇಗೌಡ ಅವರು - ರಾಜ್ಯದಲ್ಲಿನ ಹಾಲು ಉತ್ಪಾದಕರ ಹಿತದ ೈಷ್ಟಿಯಿಂದ ನಂದಿನಿ ಹಾಲಿನ ಮಾರಾಟ ದರವನ್ನು ಪರಿಷ್ಕರಣೆ ಮಾಡುವ ಬಗ್ಗೆ ಮಾನ್ಯ ನರ “ಸಚಿವರ ಗಮನ ಸೆಳೆಯುವುದು. ಡಾ. ಅಜಯ ಧರ್ಮಸಿಂಗ್‌ ಅವರು - ರಾಜ್ಯದಲ್ಲಿ ನಾಯ್ದಡ ಮತ್ತು ನಾಯಕ ಪರ್ಯಾಯ ಪದಗಳಾದ ತಳವಾರ ಮತ್ತು ಪರಿವಾರ ಸಮಾಜವನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತು ಹೆಚ್‌.ಪಿ. ಮಂಜುನಾಥ್‌ ಅವರುಗಳು - ರಾಜ್ಯದಲ್ಲಿ ಸುಮಾರು 18 ವರ್ಷಗಳಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಾಪಕ ಓದುಗ ಹಾಗೂ ವಿದ್ಯುತ್‌ ಬಿಲ್‌ ವಸೂಲಾತಿ ಮಾಡುವ ಕರ್ತವ್ಯ ನಿರ್ವಹಿಸುತ್ತಿರುವ ಗಾಮ ವಿದ್ಯುತ್‌ ಪ್ರತಿನಿಧಿಗಳ ಕೆಲಸವನ್ನು ಖಾಯಂಗೊಳಿಸಿ, ವೇತನ ಹೆಚ್ಚಿಸಿ, ಇತರೆ ಭತ್ಯೆ ಹಾಗೂ ಪೋತ್ಸಾಹ ಧನವನ್ನು ನೀಡಿ, ಸುಭದ್ರ ಜೀವನಕ್ಕೆ ಅವಕಾಶ ಕಲ್ರಿಸುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃಶಿ ಸಜೆವರ ಗಮನ ಸೆಳೆಯುವುದು. ಶ್ರೀ ಈಶ್ವರ ಭೀಮಣ್ಣ ಖಂಡ್ರೆ ಅವರು - ಮುಳುಗಡೆಯಿಂದ ಸಂತ್ರಸರಾದವರಿಗೆ ನ್ಯಾಯಾಲಯದ ತೀರ್ಪಿನ ಅನ್ಹಯ ಗರಿಷ್ಟ ಪರಿಹಾರ ನೀಡಿರುವ ರೀತಿಯಲ್ಲಿಯೇ ಕಾರಂಜಾ ಜಲಾಶಯದಲ್ಲಿ ಭೂಮಿ ಮತ್ತು ಮನೆ ಕಳೆದುಕೊಂಡಿರುವ ಸಂತ್ರಸರಿಗೆ ಒಂದು ಬಾರಿಯ ವಿಶೇಷ ಪ್ಯಾಕೇಜ್‌, ಭೂಮಿಯ ಪರಿಹಾರ ನೀಡಿ ನ್ಯಾಯ ಸಮಾನತೆ ಕಾಪಾಡಲು ಹೆಚ್ಚಿನ ಪರಿಹಾರ ನೀಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ದದ್ದಲ ಅವರು - ಏಮ್ಸ್‌ ಸಂಸ್ಥೆಯನ್ನು ರಾಯಚೂರು ಜಿಲ್ಲೆಯಲ್ಲಿ ಸ್ಥಾಪಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಸಿದ್ದು ಸವದಿ ಅವರು - ತೆರದಾಳ ಮತಕ್ಷೇತ್ರದ ಮಹಾಲಿಂಗಪುರ ಪಟ್ಟಣವನ್ನು ತಾಲ್ಲೂಕನ್ನಾಗಿ ಘೋಷಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಶ್ರೀ ವೆಂಕಟರಾವ ನಾಡಗೌಡ, ಶ್ರೀ ಕೆ.ಎಂ. ಶಿವಲಿಂಗೇಗೌಡ ಮತ್ತು ಇತರರು - ರಾಜ್ಯದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ನೇಮಕಗೊಂಡಿರುವ 407 ಇಂಜಿನಿಯರುಗಳನ್ನು ಮಾತೃ ಇಲಾಖೆಯಾದ ಜಲಸಂಪನ್ಮೂಲ ಇಲಾಖೆಗೆ ಹಸ್ತಾಂತರಿಸದೇ ಲೋಕೋಪಯೋಗಿ ಇಲಾಖೆಯಲ್ಲಿ ಮುಂದುವರೆಸಿರುವುದರಿಂದ 2007 ರಿಂದೀಚೆಗೆ ಲೋಕೋಪಯೋಗಿ ಇಲಾಖೆಯಲ್ಲಿ ನೇಮಕಗೊಂಡಿರುವ ಸಹಾಯಕ ಇಂಜಿನಿಯರ್‌ಗಳ ಮುಂಬಡಿಗೆ ತೊಂದರೆಯಾಗಿರುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕು ವ್ಯಾಪ್ತಿಯ ವಾಣಿವಿಲಾಸ ಜಲಾಶಯದ ಹಿನ್ನೀರಿನ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿನ ಕೃಷಿ ಜಮೀನು/ತೋಟ/ಮನೆಗಳಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಹಾಗೂ ಸದರಿ ಗ್ರಾಮಗಳನ್ನು ಭೂಸ್ಥಾಧೀನಗೊಳಿಸಿ ಶಾಶ್ವತ ಪರಿಹಾರ ನೀಡುವ ಬಗ್ಗೆ ಮತ್ತು ಜಲಾಶಯದಲ್ಲಿನ ಶೇಖರಣೆಯ ಎತ್ತರವನ್ನು ಕಡಿತಗೊಳಿಸಿ ಕ್ರಸ್ಟ್‌ ಗೇಟ್‌ಗಳನ್ನು ಅಳವಡಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. .. 6/ -:6:- 22) ಶ್ರೀ ಹೆಚ್‌.ಕೆ. ಪಾಟೀಲ ಅವರು - ಗದಗ ಬೆಟಗೇರಿ ಅವಳಿ ನಗರಗಳಿಗೆ ನಿರಂತರ ನೀರು ಪೂರೈಕೆ ಮಾಡುವ ಯೋಜನೆಯನ್ನು ಜಾರಿಗೊಳಿಸಲು ವಿಳಂಬವಾಗಿರುವುದರಿಂದ ನಾಗರಿಕರಿಗೆ ತೊಂದರೆಯಾಗಿರುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 23) ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ಬಸವನಬಾಗೇವಾಡಿ ವಿಧಾನ ಸಬಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮನಗೂಳಿ ಮತ್ತು ಗೊಳಸಂಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರತ್ಯೇಕವಾಗಿ ಪರೀಕ್ಷಾ ಕೇಂದ್ರಗಳನ್ನು ತೆರೆಯುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚೆವರ ಗಮನ ಸೆಳೆಯುವುದು. 8. ಅರ್ಧ ಗಂಚೆ ಕಾಲಾವಧಿ ಚರ್ಚೆ ಶ್ರೀ ಎಸ್‌. ರಾಮಪ್ಪ ಅವರು - ಶಾಲಾ ಕಟ್ಟಡಗಳ ದುರಸ್ಲಿ ಬಗ್ಗೆ ದಿನಾಂಕ: 14.09.2022 ರಂದು ನಾಲ್ಕನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 58(500)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹದಿಮೂರನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 23ನೇ ಸೆಪೆಂಬರ್‌, 2022 w (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹತ್ತನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹತ್ತನೇ ಪ 2. ಶಾಸನ ರಚನೆ ವಿಧೇಯಕವನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಲ ಕಾಲಾವಧಿ ಚರ್ಚೆ 1 ಶ್ರೀಯುತರುಗಳಾದ ಸಿದ್ದರಾಮಯ್ಯ, ಯು.ಟಿ. ಅಬ್ದುಲ್‌ ಖಾದರ್‌, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣ ಬೈರೇಗೌಡ, ಈಶ್ವರ್‌ ಭೀಮಣ್ಣ ಖಂಡೆ, ಡಾ. ಅಜಯ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ ಹಾಗೂ ಇತರರು - ರಾಜ್ಯದಲ್ಲಿನ ಅಭಿವೃದ್ಧಿ ಕಾಮಗಾರಿಗಳಿಗೆ ನೀಡಿರುವ ಅನುದಾನದಲ್ಲಿ ಶೇ. 40ಕ್ಕಿಂತ ಹೆಚ್ಚಿನ ಭ್ರಷ್ಟಾಚಾರ ನಡೆಯುತ್ತಿರುವ ಕುರಿತು ಗುತ್ತಿಗೆದಾರರ ಸಂಘದವರು ಮಾಡಿರುವ ಗಂಭೀರ ಆರೋಪದ ಬಗ್ಗೆ ಮತ್ತು ಶ್ರೀಯುತರುಗಳಾದ ಪಿ. ರಾಜೀವ್‌, ಎಂ.ಪಿ. ಅಪ್ಪಚ್ಚು ರಂಜನ್‌, ಎ.ಎಸ್‌. ಜಯರಾಮ (ಮಸಾಲಾ ಜಯರಾಮ) ಹಾಗೂ ದಿನಕರ ಕೇಶವ ಶೆಟ್ಟಿ ಇವರುಗಳು - 2018 ನೇ ಸಾಲಿಗೂ ಹಿಂದಿನ ಅವಧಿಯಲ್ಲಿ ನಡೆದಿರುವ ಹಗರಣಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ 2) 3) 4) 5) -2- ಶ್ರೀಯುತರುಗಳಾದ ಜೆ.ಎನ್‌. ಗಣೇಶ, ಪ್ರಿಯಾಂಕ ಖರ್ಗೆ, ಕೆ. ರಾಘವೇಂದ್ರ ಬಸವರಾಜ ಹಿಟ್ನಾಳ್‌, ಎಲ್‌.ಎನ್‌. ನಿಸರ್ಗನಾರಾಯಣಸ್ಥಾಮಿ, ರಿಜ್ಞಾನ್‌ ಅರ್ಷದ್‌, ಅನಿಲ್‌ ಚಿಕ್ಕಮಾದು ಹಾಗೂ ಇತರರು - ಪರಿಶಿಷ್ಟ ಪಂಗಡ ಜಾತಿಗೆ 7.5 ಮೀಸಲಾತಿ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಪಿ.ಟಿ. ಪರಮೇಶ್ವರ ನಾಯಕ್‌, ಪ್ರಿಯಾಂಕ ಖರ್ಗೆ ಹಾಗೂ ಎಸ್‌.ಎನ್‌. ನಾರಾಯಣಸ್ಸಾಮಿ ಕೆ.ಎಂ. ಇವರುಗಳು - ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಮೀಸಲಿಟ್ಟಿರುವ ಅನುದಾನವನ್ನು ವಿಶೇಷ ಅನುದಾನ ನೆಪದಲ್ಲಿ ಪ್ರಭಾವಿ ಸಂಸ್ಥೆಗಳಿಗೆ ಹಂಚಿಕೆ ಮಾಡಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ದೊಡ್ಡನಗೌಡ ಜಿ. ಪಾಟೀಲ್‌, ವೀರಭದ್ರಯ್ಯ ಚರಂತಿಮಠ, ಬಸನಗೌಡ ರಾಮನಗೌಡ ಪಾಟೀಲ (ಯತ್ನಾಳ), ಸಿದ್ದು ಸವದಿ, ಡಿ.ಎಸ್‌. ಸುರೇಶ್‌ ಮತ್ತು ಅಭಯ ಪಾಟೀಲ ಇವರುಗಳು - ರಾಜ್ಯದಲ್ಲಿನ ಹನಿ ನೀರಾವರಿ ಯೋಜನೆಗಳ ಸಾಧಕ ಮತ್ತು ಬಾಧಕಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಶ್ರೀಯುತರುಗಳಾದ ಹೆಚ್‌. ಹಾಲಪ್ಪ, ಕೆ.ಬಿ. ಅಶೋಕ್‌ ನಾಯ್ಕ್‌ ಹಾಗೂ ಸುನಿಲ್‌ ಬಿಳಿಯಾ ನಾಯ್ಕ ಇವರುಗಳು - ಶರಾವತಿ ಕಣಿವೆ ಜಲವಿದ್ಯುತ್‌ ಯೋಜನೆಯ ಪ್ರದೇಶದಲ್ಲಿನ ಜಮೀನುಗಳ ಮುಳುಗಡೆಯಿಂದ ಸಂತ್ರಸ್ತರಾದವರು ಸ್ಥಳಾಂತರಗೊಂಡು ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಾಸವಾಗಿರುವ ಸ್ಥಳಗಳ ಭೂಮಿಯನ್ನು ಅವರುಗಳಿಗೆ ಮಂಜೂರು ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ 4. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) ಆ) 2022ನೇ ಸಾಲಿನ ಬೆಂಗಳೂರು ಮಹಾನಗರ ಭೂಸಾರಿಗೆ ಪಾಧಿಕಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . 3/ 2) 3) 4) 5) 6) 5. ಗಮನ ಸೆಳೆಯುವ ಸೂಚನೆಗಳು ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ಮಂಗಳೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಖರೀದಿಸಲಾಗಿರುವ ಲ್ಯಾಪ್‌ಟಾಪ್‌ಗಳ ಖರೀದಿ ಮತ್ತು ಮಂಜೂರಾದ ಹುದ್ದೆಗಳಿಗಿಂತ ಹೆಚ್ಚಿನ ಹುದ್ದೆಗಳನ್ನು ನೇಮಕ ಮಾಡುವುದು ಸೇರಿದಂತೆ ನಡೆದಿರುವ ಅವ್ಯವಹಾರಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಭೀಮಾ ನಾಯಕ್‌ ಎಲ್‌.ಬಿ.ಪಿ. ಅವರು - ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತದಲ್ಲಿ 10 ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಪರಿಷ್ಕರಿಸಿ, 17 ಕೆರೆಗೆ ನೀರು ತುಂಬಿಸುವ ಯೋಜನೆಗೆ ಯೋಜನಾ ವರದಿಯೊಂದಿಗೆ ಸಲ್ಲಿಸಿರುವ ಪ್ರಸ್ತಾವನೆಯ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ತ್ರೀ ಈಶ್ನರ ಭೀಮಣ್ಣ ಖಂಡ್ರೆ ಅವರು - ಮುಳುಗಡೆಯಿಂದ ಸಂತ್ರಸ್ತರಾದವರಿಗೆ ನ್ಯಾಯಾಲಯದ ತೀರ್ಪಿನ ಅನ್ವಯ ಗರಿಷ್ಠ ಪರಿಹಾರ ನೀಡಿರುವ ರೀತಿಯಲ್ಲಿಯೇ ಕಾರಂಜಾ ಜಲಾಶಯದಲ್ಲಿ ಭೂಮಿ ಮತ್ತು ಮನೆ ಕಳೆದುಕೊಂಡಿರುವ ಸಂತ್ರಸರಿಗೆ ಒಂದು ಬಾರಿಯ ವಿಶೇಷ ಪ್ಯಾಕೇಜ್‌, ಭೂಮಿಯ ಪರಿಹಾರ ನೀಡಿ ನ್ಯಾಯ ಸಮಾನತೆ ಕಾಪಾಡಲು ಹೆಚ್ಚಿನ ಪರಿಹಾರ ನೀಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ತ್ರೀ ಶಿವಾನಂದ ಎಸ್‌. ಪಾಟೀಲ ಅವರು - ಬಸವನಬಾಗೇವಾಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮನಗೂಳಿ ಮತ್ತು ಗೊಳಸಂಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರತ್ಯೇಕವಾಗಿ ಪರೀಕ್ಷಾ ಕೇಂದಗಳನ್ನು ತೆರೆಯುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ನರಸಿಂಹ ನಾಯಕ್‌ (ರಾಜುಗೌಡ) ಮತ್ತು ಶ್ರೀ ಎಲ್‌.ಎ. ರವಿಸುಬ್ರಮಣ್ಯ ಅವರುಗಳು - ಬೆಂಗಳೂರಿನಲ್ಲಿರುವ ಮಾಲ್‌ಗಳು ಪಾವತಿಸಬೇಕಾದ ಆಸ್ತಿ ತೆರಿಗೆಯನ್ನು ಕ್ರಮಬದ್ದವಾಗಿ ಪಾವತಿಸದೇ ಇರುವ ಬಗ್ಗೆ ಮಹಾಲೇಖಪಾಲರು ನೀಡಿರುವ ವರದಿಯಂತೆ ಕೈಗೊಂಡಿರುವ ಕ್ರಮದ ಕುರಿತು ಹಾಗೂ ಬನ್ನೇರುಘಟ್ಟ ರಸ್ತೆಯಲ್ಲಿರುವ ಮೀನಾಕ್ಷಿ ಮಹಲ್‌ನವರು ಪಾವತಿಸಬೇಕಾಗಿರುವ ಬಾಕಿ ಆಸ್ತಿ ತೆರಿಗೆ ಮೊತ್ತದ ಜೊತೆಗೆ ಬಡ್ಡಿ ಮತ್ತು ದಂಡವನ್ನು ಸೇರಿಸಿ ವಸೂಲು ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಲ್‌. ನಾಗೇಂದ್ರ ಅವರು - ಮೈಸೂರು ನಗರದಲ್ಲಿ ನಿರ್ಮಾಣ ಮಾಡುತ್ತಿರುವ ಡಾ. ಬಿ.ಆರ್‌. ಅಂಬೇಡ್ಕರ್‌ ಭವನದ ಎರಡನೇ ಹಂತದ ಅನುದಾನದ ಬಿಡುಗಡೆಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. sd) 7) ಡಾ.ಕೆ. ಶ್ರೀನಿವಾಸಮೂರ್ತಿ ಅವರು - ನೆಲಮಂಗಲ ವಿಧಾನಸಭಾ ಕ್ಷೇತದ ದಾಬಸ್‌ಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಪ್ರಯತ್ನ ನಡೆದ ಘಟನೆಗೆ ಸಂಬಂಧಿಸಿದಂತೆ ಎಫ್‌.ಐ.ಆರ್‌. ನಲ್ಲಿ ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರ ಹೆಸರನ್ನು ಉಲ್ಲೇಖಿಸದೇ ಇದ್ದರೂ ದುರುದ್ದೇಶದಿಂದ ಜೈಲಿಗೆ ಕಳುಹಿಸಿರುವ ಸಬ್‌ ಇನ್ಸ್‌ಪೆಕ್ಟರ್‌ರವರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. 8) ಶ್ರೀ ಕೆಎಸ್‌. ಲಿಂಗೇಶ್‌ ಅವರು - ಬೇಲೂರು ತಾಲ್ಲೂಕು ಐದಳ್ಳಿ ಜಮೀನು ರೈತರುಗಳಿಗೆ ಮಂಜೂರಾಗಿರುವ ಸರ್ವೆ ನಂಬರ್‌ ಅದಲು ಬದಲಾಗಿರುವುದರಿಂದ ಎತ್ತಿನಹೊಳೆ ಯೋಜನೆಗೆ ಸ್ವಾಧೀನಪಡಿಸಿಕೊಂಡಿರುವ ಜಮೀನಿಗೆ ಪರಿಹಾರ ದೊರೆಯದಿರುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. 9) ಶ್ರೀ ಎಂ. ಅಶ್ಚಿನ್‌ ಕುಮಾರ್‌ ಅವರು - ಟಿ. ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಇತರರಿಗೆ ಓಡಾಡಲು ಸಮರ್ಪಕ ಬಸ್‌ ವ್ಯವಸ್ಥೆ ಇಲ್ಲದೆ ತೊಂದರೆ ಉಂಟಾಗಿರುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚೆವರ ಗಮನ ಸೆಳೆಯುವುದು. 6. ಅರ್ಧ ಗಂಟೆ ಕಾಲಾವಧಿ ಚರ್ಚೆ ತ್ರೀ ಎಸ್‌. ರಾಮಪ್ಪ ಅವರು - ಶಾಲಾ ಕಟ್ಟಡಗಳ ದುರಸ್ತಿ ಬಗ್ಗೆ ದಿನಾಂಕ: 15.09.2022 ರಂದು ನಾಲ್ಕನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 58(500)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಚೆ ಸಂಖ್ಯೆಕವಿಸಸ/ಶಾರಶಾ/18/2018-22 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆಂಗಳೂರು. ದಿನಾಂಕ: 29.08.2022. ಮಾನ್ಯರೆ, ಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. kkk ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 174(1)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ಕರ್ನಾಟಕ ವಿಧಾನಸಭೆಯು ಸೋಮವಾರ, ದಿನಾಂಕ: 12ನೇ ಸೆಷ್ಟೆಂಬರ್‌, 2022ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆಂದು ತಮಗೆ ತಿಳಿಸಲಿಚ್ಛಿಸುತ್ತೇನೆ. ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ತಮ್ಮ ವಿಶ್ವಾಸಿ, Lk Meo shal (ಎಂ.ಕೆ. ವಿಶಾಲಾಕ್ಲಿ) ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. 4 i & ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ. ಬೆಂಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ. ನವದೆಹಲಿ, ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ, ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 2 ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ಕಾರ್ಯದರ್ಶಿ. ಕರ್ನಾಟಕ ವಿಧಾನ AA ಬಂಿಗಳಾಧು k ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೂ s ಮಹಾಲೇಖಪಾಲರು, ಕರ್ನಾಟಕ, ಕ . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. j ಆಯುಕ್ತರು." ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. . ನಿರ್ದೇಶಕರು, ದೂರದರ್ಶನ ಕೇಂದ್ರ, ಬೆಂಗಳೂರು. . ನಿರ್ದೇಶಕರು. ಆಕಾಶವಾಣಿ, ಬೆಂಗಳೂರು. . ನಿರ್ದೇಶಕರು. ಮುದಣ ಮತ್ತು ಲೇಖನ ಸಾಮಗಿಗಳ ಇಲಾಖೆ. ಬೆಂಗಳೂರು. k ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಬೆ, ಬೆಂಗಳೂರು. . ಮಾನ್ಯ ಸಭಾಧ್ಯಕ್ಷರ ಸಲಹೆಗಾರರು, ಕರ್ನಾಟಕ ವಿಧಾನಸಬೆ. ಬೆಂಗಳೂರು, } ಮಾನ್ಯ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ಬೆಂಗಳೂರು. . ಮಾನ್ನ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸ ಬೆ, ಬೆಂಗಳೂರು. , ಮಾನ ಸರ್ಕಾರಿ ಮುಖ್ಯ ಸಚೇತಕರ ಅಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾವಸಭೆ, ಬೆಂಗಳೂರು. . ಮಾನ ವಿರೋಧ ಪಕದ ಮುಖ ಸಜೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ಬೆಂಗಳೂರು. pe ; ಕರ್ನಾಟಕ ವಿಧಾನಸಭೆಯ ಎಲ್ಲಾ ಅಧಿಕಾರಿಗಳಿಗೆ”. - ಮಾಹಿತಿಗಾಗಿ. ಮಿ NN EN ಲೌ KEKE KARNATAKA LEGISLATIVE ASSEMBLY No.KLAS/LEGN/18/2018-22 Legislative Assembly Secretariat, Vidhana Soudha, Bengaluru. Date: 29.08.2022. Dear Sir/Madam, Sub: Sessions of Karnataka Legislative Assembly date and time - intimation reg. x kxxK In exercise of the powers conferred under Article 1741) of the Constitution of India, Hon'ble Governor of Karnataka has summoned the Karnataka Legislative Assembly to meet at 11.00 a.m. on Monday, the 12" September, 2022 in the Legislative Assembly Chamber, Vidhana Soudha, Bengaluru. I request you to kindly attend the meeting. To: Yours faithfully, a Maoh ah (M.K. VISHALAKSHI) Secretary, Karnataka Legislative Assembly. All the Hon'ble Members of Karnataka Legislative Assembly. Copy to: WOON UL PW The Chief Secretary and Additional Chief Secretaries to Government of Karnataka, Bengaluru. The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi, The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon'ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. , The Resident Commissioner, Karnataka Bhavan, New Delhi. . The Secretary, Karnataka Legislative Council, Bengaluru. , The Advocate General, Karnataka, Bengaluru. . The Accountant General, Karnataka, Bengaluru. . The Secretaries of all the State Legislatures. . The Commissioner, Department of Information & Public Relations, Bengaluru. . The Director, Doordarshan Kendra, Bengaluru. . The Director, All India Radio, Bengaluru. . The Director, Printing, Stationery and Publications, Bengaluru. . The P.S to Hon'ble Speaker, Karnataka Legislative Assembly, Bengaluru. . The Advisor to Hon'ble Speaker, Karnataka Legislative Assembly, Bengaluru. , The P.S to Hon'ble Deputy Speaker, Karnataka Legislative Assembly, Bengaluru. . The P.S to Leader of Opposition, Karnataka Legislative Assembly, Bengaluru. . The P.S to Government Chief Whip, Karnataka Legislative Assembly, Bengaluru. . The P.S to Opposition Chief Whip, Karnataka Legislative Assembly, Bengaluru. . All the Officers of Karnataka Legislative Assembly Secretariat ~ for information. pa ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಹದಿಮೂರನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಸೆಪ್ಟೆಂಬರ್‌ 2022 ಸೋಮವಾರ, ದಿನಾಂಕ 12 y ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 13 § ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 14 - ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 15 ಃ: ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 16 : ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 17 4 ಕಾರ್ಯಕಲಾಪಗಳು ಇರುವುದಿಲ್ಲ ಭಾನುವಾರ, ದಿನಾಂಕ 18 ಕ ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 19 4 ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 20 ೫ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 21 (; ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 22 2; ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 23 - ಸರ್ಕಾರಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ತಮಗಳೇನಾದರೂ ಇದ್ದಲ್ಲಿ, ತದನಂತರ ತಿಳಿಸಲಾಗುವುದು. ಸಭಾಧ್ಯಕ್ಷ ರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಷಿ ಬೆಂಗಳೂರು, ಕಾರ್ಯದರ್ಶಿ, ದಿನಾ೦ಕ: 29.08.2022. ಕರ್ನಾಟಕ ವಿಧಾನ ಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. Monday, Tuesday, Wednesday, Thursday, Friday, Saturday, Sunday, Monday, Tuesday, Wednesday, Thursday, Friday, KARNATAKA LEGISLATIVE ASSEMBLY FIFTEENTH ASSEMBLY THIRTEENTH SESSION PROVISIONAL PROGRAMME dated the 12" dated the 13" dated the 14" dated the 15" dated the 16" dated the 17" dated the 18" dated the 19" dated the 20" dated the 21° dated the 22™ dated the 23° SEPTEMBER 2022 Official Business Official Business Official Business Official /Non-official Business Official Business No Sitting General Holiday Official Business Official Business Official Business Official /Non-official Business Official Business Further Programme if any, will be intimated later. Bengaluru, Dated: 29.08.2022. To: By Order of the Speaker, M.K. VISHALAKSHI Secretary, Karnataka Legislative Assembly. All the Hon’ ble Members of Legislative Assembly. ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY ಸಂಖ್ಯೆ: ಕವಿಸಸ/ಶಾರಶಾ/18/2018-22 ವಿಧಾನಸಬೆಯ ಸಚಿವಾಲಯ, ವಿಧಾನಸೌಧ, ಬೆಂಗಳೂರು. ದಿನಾಂಕ: 23.09.2022. ಅಧಿಸೂಚನೆ ಸೋಮವಾರ, ದಿನಾಂಕ 12ನೇ ಸೆಪ್ಟೆಂಬರ್‌, 2022 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಹದಿಮೂರನೇ ಅಧಿವೇಶನವನ್ನು ಶುಕ್ರವಾರ, ದಿನಾಂಕ 23ನೇ ಸೆಪ್ಟೆಂಬರ್‌, 2022 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ. tae Nas Sadi (ಎಂ.ಕೆ.ವಿಶಾಲಾಕಿ) ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ. ಗೆ: ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. ಪತಿಗಳು: ಕರ್ನಾಟಕ ಸರ್ಕಾರದ ಮುಖ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಬಾರತ ಸರ್ಕಾರದ ಸಂಸದೀಯ ವೃವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ಲಾನಿಕೆ ಆಯುಕರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಬುದರ್ಕಿ, 4ರ್ನಾಟಕ ವಿಧಾನ ಪರಿಷತ್ತು, ಬೆಂಗಳೂರು. 12. ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೊರು. 13. ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕರು, ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇಶೆಕರು, ದೂರದರ್ಶನೆ ಕೇಂದ್ರ, ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗಿಗಳ ಇಲಾಖೆ, ಬೆಂಗಳೂರು. 19. ಮಾನ್ನ ಸಭಾಧಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 20. ಮಾನ ಸಭಾಧರ ಸಲಹೆಗಾರರು, ಕರ್ನಾಟಕ ವಿಧಾನಸಜೆ, ಬೆಂಗಳೂರು. 21. ಮಾನೆ ಉಪ ಸಭಾದ್ದಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಬೆ, ಬೆಂಗಳೂರು. 22. ಮಾನೆ ವಿರೋಧ ಪನಿಜಔ ನಾಯೆಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 23. ಮಾನ ಸರ್ಕಾರಿ ಮುಹ್ಲಿ ಸಚೇತಕರ ಆಷೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಮಾನ, ವಿರೋಧ ಪಕ್ಷದೆ ಮುಖ್ಯ ಸಚೇತೆಕರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 25. ಕನಾಟಕ ವಿಧಾನಸಔಯ ಎಲ್ಲ್‌ ಅಧಿಕಾರಿಗಳಿಗೆ”- ಮಾಹಿತಿಗಾಗಿ. kkk oA [ek GL ಗೆ ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY No.KLAS/LGA/18/2018-22 Legislative Assembly Secretariat, Vidhana Soudha, Bengaluru. Date: 23.09.2022. NOTIFICATION The meeting of the Thirteenth Session of the Fifteenth Legislative Assembly, which commenced on Monday, the 12" September, 2022 is adjourned sine-die on Friday, the 23" Septem ber, 2022. Wa Nc eh ofa (M.K.VISHALAKSHI) Secretary, Karnataka Legislative Assembly. To, All the Hon’ble Members of Kamataka Legislative Assembly. Copy to: The Chief Secretary and Additional Chief Secretaries to Government of Karnataka, Bengaluru. The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon’ ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14. The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The P.S to Hon’ble Speaker, Karnataka Legislative Assembly, Bengaluru. 20. The Advisor to Hon’ ble Speaker, Karnataka Legislative Assembly, Bengaluru. 21. The P.S to Hon’ble Deputy Speaker, Karnataka Legislative Assembly, Bengaluru. 22. The P.S to Leader of Opposition, Karnataka Legislative Assembly, Bengaluru. 23. The P.S to Government Chief Whip, Karnataka Legislative Assembly, Bengaluru. 24. The P.S to Opposition Chief Whip, Karnataka Legislative Assembly, Bengaluru. 25. All the Officers of Karnataka Legislative Assembly Secretariat - for information. PAAR N- kkk