ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 22ನೇ ಫೆಬ್ರವರಿ, 2922 (ಐಟಂ 1ರ ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ 1. ವಿಧೇಯಕವನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿ) ಅವರು:- ಅ) 2022ನೇ ಸಾಲಿನ ಕರ್ನಾಟಕ ಮಂತ್ರಿಗಳ ಸ೦ಬಳಗಳು ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ವಿಧಾನಮಂಡಲದವರ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿ ಅವರು:- ಅ) 2022ನೇ ಸಾಲಿನ ಕರ್ನಾಟಕ ಮಂತ್ರಿಗಳ ಸ೦ಬಳಗಳು ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ವಿಧಾನಮ೦ಡಲದವರ ಸ೦ಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ.ವಿಶಾಲಾಕ್ಸಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 22ನೇ ಫೆಬ್ರವರಿ, 2922 (ಐಟಂ 1ರ ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ 1. ವಿಧೇಯಕವನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿ) ಅವರು:- ಅ) 2022ನೇ ಸಾಲಿನ ಕರ್ನಾಟಕ ಮಂತ್ರಿಗಳ ಸ೦ಬಳಗಳು ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ವಿಧಾನಮಂಡಲದವರ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿ ಅವರು:- ಅ) 2022ನೇ ಸಾಲಿನ ಕರ್ನಾಟಕ ಮಂತ್ರಿಗಳ ಸ೦ಬಳಗಳು ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ವಿಧಾನಮ೦ಡಲದವರ ಸ೦ಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ.ವಿಶಾಲಾಕ್ಸಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಹನ್ನೆರಡನೇ ಅಧಿವೇಶನ ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಮಂಗಳವಾರ, 01ನೇ ಫೆಬ್ರವರಿ 2022 ಸಂಖ್ಯೆ: 232 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾ೦ಕ 14ನೇ ಫೆಬ್ರವರಿ 2022ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಭೆಯ 12ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾಂಕ: 14, 15, 16, 17, 18, 21, 22, 23 24, ಮತ್ತು 25ನೇ ಫೆಬ್ರವರಿ 2022 1. ಪ್ರಶ್ನೆಗಳು (ನಿಯಮಗಳು 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬ೦ಧ-! ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳು / ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕೆ ಪರಿಗಣಿಸಲಾಗುವುದು. ಆ ಪ್ರಶ್ನೆಗಳೂ ಒಳಗೊಂಡಂತೆ, ದಿನವೊಂದಕ್ಕೆ ಗರಿಷ್ಟ ಐದು(5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಪ್ರಸ್ತುತ ಅಧಿವೇಶನದ ಅವಧಿಯಲ್ಲಿ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸಮೂಹವಾರು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಮಧ್ಯಾಹ್ನ 3.00 ಗಂಟೆಯ ಒಳಗಾಗಿ ಮಾತ್ರ ನೀಡಲು ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ಟೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಪ್ರಶ್ನೆಗಳ ಸೂಚನಾ | ಪ್ರಶ್ನೆಗಳ ಸೂಚನಾ | ಪಟ್ಟಿ : ಉಪವೇಶನದ ಬ್ಯಾಲೆಟ್‌ ನಡೆಯುವ ಸಮೂಹ | ಪತ್ರಗಳನ್ನು ಸ್ವೀಕರಿಸಲು | ಪತ್ರಗಳ ಬ್ಯಾಲೆಟ್‌ ಸಂಖ್ಯೆ | ದಿನಾಂಕ ಸ್ಥಳ ಮತ್ತು ಸಮಯ ಕೊನೆಯ ದಿನಾಂಕ | ನಡೆಸುವ ದಿನಾಂಕ | * [1115652023 ಆ೨8 03.02.2022 05.02.2022 (ಮಂಗಳವಾರ) ಡಿ ಛ್‌ B 2 16022022 ಬ ಚ ಇ-€ 03.02.2022 07.02.2022 ತ್‌ (ಬುಧವಾರ) ಸಶಕ್ತ ೫43 3} 17.02.2022 | H ವ ಈ-0 04.02.2022 08.02.2022 tH (ಗುರುವಾರ) 1 ಕ್ಕ ವು [$1 1 4. 18.02.2022 | ಎ § w-E 05.02.2022 09.02.2022 (ಶುಕ್ರವಾರ) ಕ್ಲ T 21.02.2022 ಅಗಿ 07.02.2022 10.02.2022 (ಸೋಮವಾರ) ಡ್ಡ DSN ತಾತಾ SE ರ ಫಲಾ ಟಿ ಆತ್ರ 08.02.2022 11.02.2022 ಸ ಜ್ರ (ಮಂಗಳವಾರ) sd ಗ _ ಫಿ "ಕ 21622055 ಸ್ಟ ಶನ ~-C 09.02.2022 14.02.2022 4 Sw (ಬುಧವಾರ) by bk NR Ky 1] ತಾತಾ) ೫] 77. ] § 484 ಈಗ 10.02.2022 15.02.2022 ೪ ಟ್ಟ 1 (ಗುರುವಾರ) 4 ಬ್ದ Io. ೬... ಉರ 11.02.2022 16.02.2022 (ತುಕ್ರವಾರ) ನಿಯಮ 39ರ ಮೇರೆಗೆ ಪ್ರಶ್ನೆಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು ಮತ್ತು ನಿಯಮ 41ರ ಮೇರೆಗೆ ಉತ್ತರಗಳನ್ನು ಒದಗಿಸಲು ಇರುವ 10 ದಿನಗಳ ಕಾಲಾವಕಾಶವನ್ನು ಪ್ರಸ್ತುತ ಅಧಿವೇಶನದ ಪ್ರಶ್ನೋತ್ತರ ದಿನಾಂಕಗಳ ಅವಧಿಗೆ ಮಾತ್ರ ಕಡಿತಗೊಳಿಸಲಾಗಿರುತ್ತದೆ. ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಈ ಕೆಳಕಂಡ ಪಟ್ಟಿಯಲ್ಲಿ ನೀಡಲಾಗಿದೆ:- ಸಮೂಹ ಅ-ಸAಿ ೆ ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ 21ನೇ ಫೆಬ್ರವರಿ 2022 (ಸೋಮವಾರ) ಸಂಬಂಧಪಟ್ಟ ಮಂತ್ರಿಗಳು ಕಂದಾಯ ಸಚಿವರು ಇಲಾಖೆಗಳು ಕಂದಾಯ ಇಲಾಖೆಯಿಂದ ಮುಜರಾಯಿ ಹೊರತುಪಡಿಸಿ ಕಂದಾಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು 1. ವಸತಿ ಇಲಾಖೆ 2 ಮೂಲಸೌಲಭ್ಯ ಅಭಿವೃದ್ದಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಮೂಲಸೌಲಭ್ಯ ಅಭಿವೃದ್ಧಿ [= ಮೀನುಗಾರಿಕೆ, ಬಂದರು 1. ಪಶುಸಂಗೋಪನೆ ಮತ್ತು ಮತು ಒಳನಾಡು ಜಲಸಾರಿಗೆ ಮೀನುಗಾರಿಕೆ ಇಲಾಖೆಯಿಂದ ಮೀನುಗಾರಿಕೆ ಸಚಿವರು ಫಿ ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಬಂದರು ಹಾಗೂ ಒಳನಾಡು ಜಲಸಾರಿಗೆ ಲೋಕೋಪಯೋಗಿ ಸಚಿವರು ಪಶುಸಂಗೋಪನೆ ಸಚಿವರು ಲೋಕೋಪಯೋಗಿ ಇಲಾಖೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಿಂದ ಪಶುಸಂಗೋಪನೆ ಮುಜರಾಯಿ ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರು 1. ಕಂದಾಯ ಇಲಾಖೆಯಿಂದ ಮುಜರಾಯಿ ಸ್ರಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಸ್‌ ಇಲಾಖೆಯಿಂದ ಹಜ್‌ ಮತ್ತು ವಕ್ಷ | ಸಮೂಹ ಆ-B ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ 15 ಮತು 22ನೇ ಮುಖ್ಯಮಂತ್ರಿಗಳು 1. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಫೆಬ್ರವರಿ 2022 (ಮಂಗಳವಾರ) 2. ಸಂಪುಟ ವ್ಯವಹಾರಗಳು. 3. ಆರ್ಥಿಕ ಇಲಾಖೆ 4, ನಗರಾಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಅಭಿವೃದ್ಧಿ 5. ಒಳಾಡಳಿತ ಇಲಾಖೆಯಿಂದ ಗುಪ್ತಚರ 6. ಹಂಚಿಕೆಯಾಗದ ಇನ್ನಿತರೆ ಖಾತೆಗಳು. ಜಲಸಂಪನ್ಮೂಲ ಸಚಿವರು fees ಜಲಸಂಪನ್ಮೂಲ ಇಲಾಖೆಯಿಂದ ಭಾರಿ ಮತ್ತು ಮಧ್ಯಮ ನೀರಾವರಿ _! ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು 1. ಜಲಸಂಪನ್ಮೂಲ ಇಲಾಖೆಯಿಂದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ 2. ಕಾನೂನು ಇಲಾಖೆ 3. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ [i HS ಗೃಹ ಸಚಿವರು ಒಳಾಡಳಿತ ಇಲಾಖೆಯಿಂದ ಗುಪ್ತಚರ ವಿಭಾಗ ಹೊರತುಪಡಿಸಿ ಒಳಾಡಳಿತ ಕಾರ್ಮಿಕ ಸಚಿವರು ಕಾರ್ಮಿಕ ಇಲಾಖೆ ಅಬಕಾರಿ ಸಚಿವರು ಆರ್ಥಿಕ ಇಲಾಖೆಯಿಂದ ಅಬಕಾರಿ ಸಮೂಹ ಇ-C ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ 16 ಮತ್ತು 23ನೇ ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಫೆಬ್ರವರಿ 2022 | ಪಂಚಾಯತ್‌ರಾಜ್‌ ಸಚಿವರು ಇಲಾಖೆ (ಬುಧವಾರ) ಸಾರಿಗೆ ಹಾಗೂ ಪರಿಶಿಷ್ಟ 1. ಸಾರಿಗೆ ಇಲಾಖೆ ಪಂಗಡಗಳ ಕಲ್ಯಾಣ ಸಚಿವರು 2. ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಸಮಾಜ ಕಲ್ಯಾಣ ಹಾಗೂ 1. ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ 2. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಇಲಾಖೆ ಕೃಷಿ ಸಚಿವರು ಕೃಷಿ ಇಲಾಖೆ ರೇಷ್ಮೆ ಹಾಗೂ ಯುವ 1. ತೋಟಗಾರಿಕೆ ಮತ್ತು ರೇಷ್ಮೆ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರೇಷ್ಮೆ ಸಚಿವರು 2. ಯುವ ಸಬಲೀಕರಣ ಮತ್ತು ಕ್ರೀಡಾ. ಇಲಾಖೆ | ತೋಟಗಾರಿಕೆ ಹಾಗೂ ಯೋಜನೆ, |. ತೋಟಗಾರಿಕೆ ಮತ್ತು ರೇಷ್ಮೆ ಕಾರ್ಯಕ್ರಮ ಸಂಯೋಜನೆ ಮತ್ತು ಇಲಾಖೆಯಿಂದ ತೋಟಗಾರಿಕೆ ಸಾಂಖ್ಯಕ ಸಚಿವರು 2. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಮೂಹ ಈ-ರ ಸಂಬಂಧಪಟ್ಟ ಮಂತ್ರಿಗಳು ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಇಲಾಖೆಗಳು 1. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ ಇಲಾಖೆಯಿಂದ ಅರಣ್ಯ. 2. ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು 1.ಶಿಕ್ಷಣ ಇಲಾಖೆಯಿಂದ ಉನ್ನತ ಶಿಕ್ಷಣ 2.ಮಾಹಿತಿ ತಂತ್ರಜ್ಞಾನ, ಜೈವಿಕ. ತಂತ್ರಜ್ಞಾನ ಹಾಗೂ ವಿಜಾನ ಮತು ತಂತಜಾನ ಇಲಾಖೆ ಘು ೨ ಮ್‌ 3.ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಜೀವಿಶಾಸ ಮತು ಪರಿಸರ ಮೆ ಎದಿ ಹಾಗೂ ಪವಾಸೋದಮ ಸಚಿವರು 1. ಅರಣ್ಯ, ಪರಿಸರ ಮತು ಜೀವಿಶಾಸ 2 ಮೆ ಜೇವಿಶಾಸ ಮೆ ಮ 2. ಪ್ರವಾಸೋದ್ಯಮ ಇಲಾಖೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು 1. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ. 2. ವೈದ್ಯಕೀಯ ಶಿಕ್ಷಣ ಇಲಾಖೆ. 1. ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಖಿ ci 2. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ § ಇಲಾಖೆಯಿಂದ ಸಕಾಲ. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು 1. ಇಂಧನ ಇಲಾಖೆ 2; ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಮೂಹ ಉ-£ ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು — ಇಲಾಖೆಗಳು 18 ಮತ್ತು 25ನೇ ಫೆಬ್ರವರಿ 2022 (ಶುಕ್ರವಾರ) ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಹೊರತುಪಡಿಸಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಕೈಗಾರಿಕೆ ಸಕ್ತರೆ ಇಲಾಖೆಯಿಂದ ೈ ಸಹಕಾರ ಸಚಿವರು ನಗರಾಭಿವೃದ್ಧಿ ಸಚಿವರು ಲ ಸಹಕಾರ ಇಲಾಖೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(೬೬೪?/610), ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ . (KUIDFC) uಳಗೊಂಡಂತೆ ನಗರಾಭಿವೃದ್ಧಿ ಇಲಾಖೆ (ಬೆ೦ಗಳೂರು ಅಭಿವೃದ್ಧಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆ೦ಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಾಗೂ ನಗರ ಯೋಜನಾ ನಿರ್ದೇಶನಾಲಯ ಹೊರತುಪಡಿಸಿ) ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು 1) ನಗರಾಭಿವೃದ್ಧಿ ಇಲಾಖೆಯಿಂದ ಹುರಸಭೆ ಮತ್ತು ಸ್ಥಳೀಯ ಸಂಸ್ಥೆಗಳು (ನಗರ ಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು) 2) ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು 3) ಸಾರ್ವಜನಿಕ ಉದ್ದಿಮೆಗಳ ಇಲಾಖೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ *ಲಛ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು ]. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗಣಿ ಮತ್ತು ಭೂ ವಿಜ್ಞಾನ. ಹಾಗೂ 2. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಿರಿಯ ನಾಗರೀಕರ ವಿಕಲಚೇತನರ ಮತ್ತು ಸಬಲೀಕರಣ ಇಲಾಖೆ ಕೈಮಗ್ಗ ಮತು ಜವಳಿ |. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗ ಎದಿ ಹಾಗೂ ಸಕ್ನರೆ ಸಚಿವರು ಕೈಮಗ್ಗ ಮತ್ತು ಜವಳಿ ಫಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಕಬು ಅಭಿವದಿ ಮತು ಸಕ್ತರೆ ನಿರ್ದೇಶನಾಲಯ ಬ ೪% ಎ 1. ಸ್ರ 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟೆ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ.(ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅ೦ದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅನುಮತಿಸಲಾಗುವುದು) ಅರ್ಧ ಗಂಟಿ ಕಾಲಾವಧಿಯ ಸೂಚನಾ ಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ತವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯ೦ತ ಮಹತ್ವವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ನೋತ್ತರ, ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮ೦ಡನೆಯ ತರುವಾಯ) ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತ್ತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಟಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಛಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಯರ ವಿಧೇಯಕಗಳನ್ನು ನಿಯಮ 75(1) ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಟಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. 10 ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ. 1 ಖಾಸಗಿ ಸದಸ್ಯರ ಖಾಸಗಿ ಸದಸ್ಯರ ವಿಧೇಯಕ ಮತ್ತು ಖಾಸಗಿ ಸದಸ್ಯರ ಬ್ಯಾಲೆಟ್‌ ನಡೆಯುವ ಸ್ಥಳ ಕಾರ್ಯಕಲಾಷಗಳಿಗೆ | ನಿರ್ಣಯಗಳ ಸೂಚನಾ ವಿಧೇಯಕ ಮತ್ತು ಮತ್ತು ಸಮಯ ಗೊತ್ತುಪಡಿಸಿದ ಪತ್ರಗಳನ್ನು ಸ್ವೀಕರಿಸಲು ನಿರ್ಣಯಗಳಿಗೆ ದಿನಾಂಕ ಕೊನೆಯ ದಿನಾಂಕ ಬ್ಯಾಲೆಟ್‌ ನಡೆಸುವ ದಿನಾಂಕ 17.02.2022 10.02.2022 15.02.2022 ಸ (ಗುರುವಾರ) (ಗುರುವಾರ) (ಮಂಗಳವಾರ) ಚ್ಚ” ೫. 1 2 ತ ಕ್ರಿತ ಕೆ § 1 ಇ ಸ್ಟ 68 24.02.2022 17.02.2022 22.02.2022 ಸ k ಸ ಚ (ಗುರುವಾರ) (ಗುರುವಾರ) (ಮಂಗಳವಾರ) 83 “Fp ಲಿ f UB «3 ಕ್ರ ಸ್ತ B 8. ಅರ್ಜಿಗಳು (ನಿಯಮ 136 ರಿಂದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತದೃಷ್ಟಿಯ ನಾಗರೀಕರ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. ಕರ್ನಾಟಕ ಏಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-1ಟ ಮತ್ತು 2 ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ) ಕರ್ನಾಟಕ ವಿಧಾನ ಸಭೆ ಇವರಿಗೆ: ಕರ್ನಾಟಕ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಪ್ರಶ್ನೆಗಳು, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು /ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಒಳಗೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ:128, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ನೀಡತಕ್ಕದ್ದು. ಈ ಲಘು ಪ್ರಕಟಣೆಯು www.kla-kar.nic-in/assembly/ 100 /lob.htm ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಕರು ಸೂಚನಾ ಪತ್ರಗಳನ್ನು ಈ ಕೆಳಕ೦ಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) ii 2 ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬ೦ಧಪಟ್ಟಿರತಕ್ಕದ್ದು: ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ತಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; ಅದು ಸಂದಿಗ್ದವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; . ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಷದ್ದಲ್ಲ; ದಿಸ್‌ . ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬಾರರಾಗಿರತಕದ್ದು; ದಿ ಕದಿ . ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು. ಅಣಕದ ಮಾತುಗಳನ್ನು ದೋಷಾರೋಪಣೆಗಳನ್ನು, ಶ್ಲಾಘನೆ, ವಿಶ್ಲೇಷಣೆಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ; . ಅದರಲ್ಲಿ ಯಾವುದಾದರೂ ಒ೦ದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ. . ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ಪಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದಲ್ಲ; . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅ೦ತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕದಲ್ಲ; . ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ದ್ವನಿತಗೊಳ್ಳುವಂತಿರತಕ್ಕದಲ್ಲ; . ಒಂದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದಿರುವಂತಹ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ಚಿಸತಕ್ನದಲ್ಲ; [ಹ ಲ್ಸ ಸ ಪ್ರಾ 13 14. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೋ ಅಂಥ ಪ್ರಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನ: ಕೇಳತಕ್ಕದಲ್ಲ; 15. ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; 16. ಅದರಲ್ಲಿ, ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳತಕ್ಕದಲ್ಲ; 17. ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; 18. ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 19. ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದಲ್ಲ; 20.ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ. ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ. 2 ಹಾ, . ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೇ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕದಲ್ಲ. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸ೦ಭವವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; 22.ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ, ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; 14 ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದಲ್ಲಿ ದಿನಾಂಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. 9) (WL ಶ್ನೈ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. ಹ (WL ಶ್ನೆಯನ್ನು ಓಡಲ್ಲ, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. ಆ (8. ಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ wl ಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. ಸ್ಯ ಜೇ kkk ಸೇ 15 ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 14ನೇ ಫೆಬ್ರವರಿ, 2022 (ಸಮಯ: ಬೆಳಿಗ್ಗೆ 1100 ಗಂಟೆಗೆ) 1. ವಿಧಾನ ಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ಮಾನ್ಯ ರಾಜ್ಯಪಾಲರಿಂದ ಭಾಷಣ (ರಾಜ್ಯಪಾಲರ ಭಾಷಣ ಮುಗಿದ ಹದಿನೈದು ನಿಮಿಷದ ನಂತರ) 2. ಕಾರ್ಯದರ್ಶಿಯವರ ವರದಿ ಕಾರ್ಯದರ್ಶಿಯವರು:- ಅ) ಮಾನ್ಯ ರಾಜ್ಯಪಾಲರು ಮಾಡಿದ ಭಾಷಣದ ಪ್ರತಿಯನ್ನು ಸಭೆಯಲ್ಲಿ ಮಂಡಿಸುವುದು. ಆ) ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಜ್ಯಪಾಲರಿ೦ದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. 3. ಸಂತಾಪ ಸೂಚನೆ ಎಂ.ಕೆ.ವಿಶಾಲಾಕ್ಸಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು 1:೦/://510.1:07.17:10.17/05507 110/10. 117 ೫'.ಗಿಸಾಜಗಿಗ ಗ೫ಡ 1850151 ಗ47111 ಗ 55851101, (15% 5571/8171) 11/71೯1 ೧೯೧೦೦1೦೫ 1157 ೦೯ 8058೫755 101768), (7೮ 146 760/೩೧77, 2022 (11176: 11.00 ಡಿ.1.) 71. ಡ೫0೧೧೫55 87 ಓ1೦ಣ'5೫17 ೧೦೪೫೫7೫೫೦೧ 7೦ 77೯೫೯85 1185118775 ೦೯ 8೦7೯೫ 77೩೯5 ೫೦೮5೯೫೮5 ೦೯ 18015೧ 7೮ಣ೫ (15 1111701665 ೩೫:೮೯ ೮೦೪೮೧೧ ೦೯'5 ಗಿ661655) 2. ಆನ7ಲಿಾರರರಿಾರ' ಆ ಇಣಣ೦೧೫7 56೮೦೫೮೬೩೭೪ ಓ೦ 187:- ೫) ಓ ೦೦0] ೦8 ೮6 ಗಿ]: 55 66111761606 077 0೦೧016 ೮೦೪೮೫೧೦೫. 1) 1.15 ೦" 01115 17701013 13817೮ 16೦೮17೮೮ (12೮6 ೩55೮೧ ೦1 0೦೪೮೧೦೫೯ 51೭1050೦೮೫ ॥0೦ (176 185( 7೦೦1೬. ತಿ. ೦81೮೧೫7 ಐರ್ಣಗಾಣನಣಲಔೂ 78.12.1715 ೯1 41 ಗಿ೫೭೦7] 56೦೫೮೬೩7 (1/0) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು 7:೭ಾ://ೇ1%. ೫ಂ7.1೭1೦. 170/0 55೮೫೬) /10%/10%. 1.77೬ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 15ನೇ ಫೆಬ್ರವರಿ, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಒಂದನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ಒಂದನೇ ಪಟ್ಟಿ J ft 5 ಲ ತ ಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “ದಿನಾ೦ಕ 14ನೇ ಫೆಬ್ರವರಿ, 2022ರ ಸೋಮವಾರದಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞತಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ” ಎಂದು ಶ್ರೀ ಪಿ. ರಾಜೀವ್‌ ಅವರು ಸೂಚಿಸುವುದು; ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು ಅನುಮೋದಿಸುವುದು. 3. ಗಮನ ಸೆಳೆಯುವ ಸೂಚನೆಗಳು [ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಪಹಣಿ ಪತ್ರಗಳಲ್ಲಿ ಮೈಸೂರು ಸರ್ಕಾರ ಎಂದು ನಮೂದಾಗಿದ್ದು, ಗೇಣಿ ಹಕ್ಕನ್ನು ಪಡೆಯಲು ರೈತರು ತೊಂದರೆ ಅನುಭವಿಸುತ್ತಿರುವುದರಿಂದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ರೈತರು ತಮ್ಮ ಗೇಣಿ ಹಕ್ಕು ಪಡೆಯಲು ರಿಗ್ರ್ಯಾಂಟ್‌ ಮಾಡಲು ಅವಕಾಶ ನೀಡಿರುವ ಬಗ್ಗೆ ಹಾಗೂ ನೂತನ ತಿದ್ದುಪಡಿ ಮಾರ್ಗಸೂಚಿಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 2) ಶ್ರೀ ಯಶವಂತರಾಯಗೌಡ ವಿಶ್ಲಲಗೌಡ ಪಾಟೀಲ್‌ ಅವರು - ಇಂಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಾಳಾಗಿರುವ ರಸ್ತೆಗಳನ್ನು ಸುಧಾರಣೆ ಮಾಡಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ. ಗಮನ ಸೆಳೆಯುವುದು. RD 3) 4) 5) 6) 7) 8) 9) 10) ಡಾ. ಅಜಯ್‌ ಧರ್ಮಸಿಂಗ್‌ ಅವರು - ಪೊಲೀಸ್‌ ಇಲಾಖೆಯಲ್ಲಿ ಖಾಲಿಯಿರುವ ಪಿ.ಎಸ್‌.ಐ. ಹುದ್ದೆಯ ನೇಮಕಾತಿ ಸಂಬಂಧ ಹೊರಡಿಸಿರುವ ತಾತ್ಕಾಲಿಕ ಪಟ್ಟಿಯಲ್ಲಿ ಮೆರಿಟ್‌ನಲ್ಲಿ ಉತ್ತೀರ್ಣರಾಗಿರುವ ಕಲ್ಯಾಣ ಕರ್ನಾಟಕ ವೃಂದದವರನ್ನು ಉಳಿದ ವೃ೦ದಗಳಿಗೆ ಪರಿಗಣಿಸದೇ ಇರುವುದರಿಂದ ಕಡಿಮೆ ಮೆರಿಟ್‌ ಹೊಂದಿದ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆಯಿ೦ದ ವಂಚಿತರಾಗಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಮಲೆನಾಡು ಭಾಗದಲ್ಲಿ ಪಹಣಿಯ ಬೆಳೆ ಕಾಲಂನಲ್ಲಿ ಬೆಳೆಗಳನ್ನು ನಮೂದಿಸದೆ ಇರುವುದರಿ೦ದ ವಿವಿಧ ಸೌಲಭ್ಯಗಳನ್ನು ಪಡೆಯಲು ರೈತರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀರಂಗಪಟ್ಟಣದ ಜಿಲ್ಲಾ ರಸ್ತೆಗಳು ಹಾಗೂ ರಾಜ್ಯ ಹೆದ್ದಾರಿಗಳು ಹಾಳಾಗಿರುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಇಂದು. ಶ್ರೀ ಅಭಯ್‌ ಪಾಟೀಲ್‌ ಅವರು - ರಾಜ್ಯದಲ್ಲಿ ಬಿನ್‌ ಶೇತ್ಚಿ ಆಗಿರುವ/ಆಗಿರದ ಕೃಷಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಬಡ ಕೂಲಿ ಕಾರ್ಮಿಕರು, ನೇಕಾರರು ತಾಂತ್ರಿಕ ಹಾಗೂ ಆಡಳಿತಾತ್ಮಕ ಕಾರಣಗಳಿಂದಾಗಿ ಮೂಲ ಸೌಲಭ್ಯಗಳಿಂದ ವಂಚಿತರಾಗುತ್ತಿರುವುದರಿಂದ ಅವರುಗಳಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಶಿವಲಿಂಗೇಗೌಡ ಅವರು - ರಾಗಿ ಖರೀದಿ ನಿಲ್ಲಿಸಿರುವುದರಿಂದ ರೈತರುಗಳಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರಕ್ಕೆ ಎಸ್‌.ಸಿ.ಪಿ. ಟಿ.ಎಸ್‌.ಪಿ. ಯೋಜನೆಯಡಿಯಲ್ಲಿ ಗಂಗಾಕಲ್ಯಾಣ ಯೋಜನೆ ಕೊಳವೆ ಬಾವಿಗಳನ್ನು ಕೊರೆಯುವ ಗುರಿಯನ್ನು ಕಡಿತಗೊಳಿಸಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಸಾಫ ಫ್ಟ್‌ವೇರ್‌ ದೋಷದಿಂದಾಗಿ ಬಿ.ಪಿ.ಎಲ್‌. ಕಾರ್ಡ್‌ ಬದಲಾಗಿ ಎ.ಪಿ.ಎಲ್‌. ಕಾರ್ಡ್‌ ಪರಿವರ್ತನೆಯಾಗಿರುವುದರಿಂದ ಮಾಸಿಕ ಪಿಂಚಣಿ, ಹಿರಿಯ ನಾಗರಿಕ ಪಿಂಚಣಿ, ಸಂಧ್ಯಾ ಸುರಕ್ಷಾ ಮಾಸಿಕ ಪಿ೦ಚಣಿ, ಅಂಗವಿಕಲ ಮಾಸಿಕ ಹಿ೦ಚಣಿ ಸೇರಿದಂತೆ ವಿವಿಧ ಮಾಸಿಕ ಧನವನ್ನು ಪಡೆಯಲು ಅರ್ಹ ಫಲಾನುಭವಿಗಳು ಅನುಭವಿಸುತ್ತಿರುವ ತೊ೦ದರೆಯ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ದುರ್ಯೋಧನ ಮಹಾಲಿಂಗಪ್ಪ ಐಹೊಳೆ ಅವರು - ಬೆಳಗಾವಿ ಜಿಲ್ಲೆಯಲ್ಲಿ ಗ್ರಾಮೀಣ ಕ್ರೀಡೆಯಾದ ಕುಸ್ಥಿಯನ್ನು ಉತ್ತೇಜಿಸಲು ಗರಡಿ ಮನೆಗಳನ್ನು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಟಿ) 11) 12) 13) 14) 15) ಶ್ರೀ ಉಮಾನಾಥ್‌ ಎ. ಕೋಟ್ಯಾನ್‌ ಅವರು - ಕರಾವಳಿ ಪ್ರದೇಶಗಳಲ್ಲಿ ಕಡಲ ತೀರವು ಸೇರಿದಂತೆ ನದಿಗಳ ಸರಹದ್ದುಗಳಲ್ಲಿ ಅಪಾರ ಮರಳಿನ ಲಭ್ಯವಿದ್ದರೂ ಮರಳಿನ ಕೃತಕ ಅಭಾವ ಸೃಷ್ಟಿಯಾಗಿರುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಹ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ್‌ ಅವರು - ಪಿರಿಯಾಪಟ್ಟಣ ಕ್ಷೇತ್ರದಲ್ಲಿರುವ ಬುಡಕಟ್ಟು ಹಾಗೂ ಆರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಹಾಡಿಗಳಿಗೆ ಸಂಪರ್ಕ ರಸ್ತೆ ಹಾಗೂ ಮೂಲಭೂತ ಸೌಕರ್ಯ ಒದಗಿಸಲು ಟಿ.ಎಸ್‌.ಪಿ. ಯೋಜನೆಯಡಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಪ್ಪ (ಬೆಂಗಳೂರು ದಕ್ಷಿಣ) ಅವರು - ಬೆ೦ಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 'ಅರೇಹಳ್ಳಿ ಗ್ರಾಮದಲ್ಲಿ ವಾಸವಾಗಿರುವ ನಾಗರಿಕರಿಗೆ ಸರ್ಕಾರಿ ಪದವಿ ಕಾಲೇಜು, ಉನ್ನತ ದರ್ಜೆಯ ಸರ್ಕಾರಿ ಆಸ್ಪತ್ರೆ, ಆಟದ ಮೈದಾನ, ಒಳಾಂಗಣ/ಹೊರಾಂಗಣ ಕ್ರೀಡಾಂಗಣ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಕಂದಾಯ ಸಜೆವರ ಗಮನ ಸೆಳೆಯುವುದು. ಶ್ರೀ ಎ.ಎಸ್‌. ಪಾಟೀಲ್‌ ನಡಹಳ್ಳಿ ಅವರು - ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ವಿವಿಧ ಅಭಿವೃದ್ದಿ ನಿಗಮಗಳ ಸ್ವಯಂ ಉದ್ಯೋಗ ಹಾಗೂ ಉದ್ಯಮಶೀಲತಾ ಯೋಜನೆಗಳಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನಿರುದ್ಯೋಗಿಗಳಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವ ಕುರಿತು ಕಡಿಮೆ ಗುರಿಯನ್ನು ನಿಗದಿಪಡಿಸಿರುವುದರಿ೦ದ “ರ ಫಲಾನುಭವಿಗಳು ತೊ೦ದರೆ ಅನುಭವಿಸುತ್ತಿರುವ ಬಗ್ಗೆ ಹಾಗೂ ಕೆಲವು ಯೋಜನೆಗಳಲ್ಲಿ ಕಡಿತಗೊಳಿಸಿರುವ ಸಬ್ಸಿಡಿ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 16ನೇ ಫೆಬ್ರವರಿ, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಎರಡನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ಎರಡನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೊದಲನೇ ಮತ್ತು ಎರಡನೇ ಪಟ್ಟಿ 3. ಶಾಸನ ರಚನೆ ವಿಧೇಯಕವನ್ನು ಮಂಡಿಸುವುದು 1. ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2022ನೇ ಸಾಲಿನ ಕ್ರಿಮಿನಲ್‌ ಕಾನೂನು ತಿದ್ದುಪಡಿ ಅಧ್ಯಾದೇಶ, 1944 (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2 4. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ ದಿನಾಂಕ 15ನೇ ಫೆಬ್ರವರಿ, 2022ರಂದು ಶ್ರೀ ಪಿ. ರಾಜೀವ್‌ ರವರು ಸೂಚಿಸಿ, ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ರವರು ಅನುಮೋದಿಸಿದ ಕೆಳಕಂಡ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ (ಎರಡನೇ ದಿನ). “ದಿನಾಂಕ 14ನೇ ಫೆಬ್ರವರಿ, 2022 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞತಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ”. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀ ಎ.ಟಿ. ರಾಮಸ್ವಾಮಿ ಅವರು - ಬೆ೦ಗಳೂರು ನಗರ ಜಿಲ್ಲೆ ಬೇಗೂರು ಹೋಬಳಿ ಹುಳಿಮಾವು ಗ್ರಾಮದಲ್ಲಿ ಸರ್ಕಾರಿ ಭೂಮಿಯ ಹಕ್ಕು ದಾಖಲೆಗಳನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಯ ಹೆಸರುಗಳಿಗೆ ದಾಖಲೆ ಮಾಡಿರುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಇದೇ ರೀತಿ ರಾಜ್ಯದಲ್ಲಿ ಹಲವಾರು ಪ್ರಕರಣಗಳಲ್ಲಿ ಸರ್ಕಾರದ ಆಸ್ತಿ ಲೂಟಿಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 6. ಗಮನ ಸೆಳೆಯುವ ಸೂಚನೆಗಳು ) ಡಾ. ಅಜಯ್‌ ಧರ್ಮಸಿಂಗ್‌ ಅವರು - ಪೊಲೀಸ್‌ ಇಲಾಖೆಯಲ್ಲಿ ಖಾಲಿಯಿರುವ ಪಿ.ಎಸ್‌.ಐ. ಹುದ್ದೆಯ ನೇಮಕಾತಿ ಸಂಬಂಧ ಹೊರಡಿಸಿರುವ ತಾತ್ಕಾಲಿಕ ಪಟ್ಟಿಯಲ್ಲಿ ಮೆರಿಟ್‌ನಲ್ಲಿ ಉತ್ತೀರ್ಣರಾಗಿರುವ ಕಲ್ಯಾಣ ಕರ್ನಾಟಕ ವೃ೦ದದವರನ್ನು ಉಳಿದ ವೃಂದಗಳಿಗೆ ಪರಿಗಣಿಸದೇ ಇರುವುದರಿಂದ ಕಡಿಮೆ ಮೆರಿಟ್‌ ಹೊಂದಿದ ಕಲ್ಮಾಣ ಕರ್ನಾಟಕದ ಅಭ್ಯರ್ಥಿಗಳು ಆಯ್ಕೆ ಪಕಿಯೆಯಿಂದ ವಂಚಿತರಾಗಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. 3 2) 3) 4) 5) 6) 7) 8) ಶ್ರೀ ಅಭಯ್‌ ಪಾಟೀಲ್‌ ಅವರು - ರಾಜ್ಯದಲ್ಲಿ ಬಿನ್‌ ಶೇತ್ವಿ ಆಗಿರುವ/ಆಗಿರದ ಕೃಷಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಬಡ ಕೂಲಿ ಕಾರ್ಮಿಕರು, ನೇಕಾರರು ತಾಂತ್ರಿಕ ಹಾಗೂ ಆಡಳಿತಾತ್ಮಕ ಕಾರಣಗಳಿಂದಾಗಿ ಮೂಲ ಸೌಲಭ್ಯಗಳಿಂದ ವಂಚಿತರಾಗುತ್ತಿರುವುದರಿಂದ ಅವರುಗಳಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಎಸ್‌. ಪಾಟೀಲ್‌ (ನಡಹಳ್ಳಿ) ಅವರು - ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಮ್‌. ನಿಂಬಣ್ಣವರ ಅವರು - ಧಾರವಾಡ ಜಿಲ್ಲೆಯ ವಿವಿಧ ತಾಲ್ಲೂಕಿನ ಹಲವು ಗ್ರಾಮಗಳ ಫಾರ್ಮಂಗ್‌ ಕೋ-ಆಪರೇಟಿವ್‌ ಸೊಸೈಟಿಯ ಜಮೀನುಗಳನ್ನು ಉಳುಮೆ ಮಾಡುತ್ತಿರುವ ಅರ್ಹ ಬಡ ರೈತರಿಗೆ ಹಕ್ಕು ಪತ್ರ ವಿತರಣೆ ಮಾಡಿ, ಪಹಣಿ “ಪತ್ರಿಕೆಯಲ್ಲಿ ರೈತರ ಹೆಸರನ್ನು ಸಮ್ಮಾರಸುವ' ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ನಿಸರ್ಗ ನಾರಾಯಣ ಸ್ವಾಮಿ ಎಲ್‌.ಎನ್‌. ಅವರು - ದೇವನಹಳ್ಳಿ ತಾಲ್ಲೂಕಿನ ಹೈಟೆಕ್‌ ಡಿಫೆನ್ಸ್‌ ಅಂಡ್‌ ಏರೋಸ್ಪೇಸ್‌ ಪಾರ್ಕ್‌ಗೆ ಹೊಂದಿಕೊಂಡಂತೆ ಇರುವ ಜಮೀನನ್ನು ವಿಶ್ವವಿದ್ಯಾಲಯ ಸ್ಥಾಪಿಸಲು KIADB ನಿಗದಿಪಡಿಸಿರುವ ದರಕ್ಕಿಂತ ಕಡಿಮೆ ದರಕ್ಕೆ ಮೆ:ಸೆಂಟರ್‌ ಫಾರ್‌ ಎಜುಕೇಷನಲ್‌ ಅಂಡ್‌ ಸೋಷಿಯಲ್‌ ಸ್ಪಡೀಸ್‌, (CESS) ರವರಿಗೆ ಮಂಜೂರು ಮಾಡಿರುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರ ಗಮನ ಸೆಳೆಯುವುದು. ಶ್ರೀ ರಾಜೇಶ್‌ ನಾಯ್ಕ ಯು. ಅವರು - ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕೆ.ಎಸ್‌.ಆರ್‌.ಟಿ.ಸಿ. ಘಟಕದಲ್ಲಿ ಸಿಬ್ಬಂದಿಯ ಕೊರತೆಯಿಂದಾಗಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಂಟಾಗಿರುವ ತೊಂದರೆಯ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಮಾನೆ ಶ್ರೀನಿವಾಸ್‌ ಅವರು - ರಾಜ್ಯದಲ್ಲಿ ಅಪಘಾತವಾಗಿ ಮರಣ ಹೊಂದಿದ ವ್ಯಕ್ತಿಯು ದಾಖಲಾದ ಆಸ್ಪತ್ರೆಯ ವ್ಯಾಪ್ತಿಯಲ್ಲಿ ಬರುವ ಆರಕ್ಷಕ ಠಾಣಾ ಅಧಿಕಾರಿಯು ಮರಣೋತ್ತರ ಶವ ಪರೀಕ್ಷೆ ಮಾಡಿ, ವರದಿ ನೀಡಿ ಪಾರ್ಥಿವ ಶರೀರವನ್ನು ಹಸ್ತಾಂತರಿಸಲು ಅನುಕೂಲವಾಗುವಂತೆ ಕರ್ನಾಟಕ ಪೊಲೀಸ್‌ ಕಾಯ್ದೆಯನ್ನು ತಿದ್ದುಪಡಿಗೊಳಿಸುವ ಬಗ್ಗೆ ಮಾನ್ಯ ಗೃಹ ಸಜಿವರ ಗಮನ ಸೆಳೆಯುವುದು. ಶ್ರೀ ರವಿಸುಬ್ರಮಣ್ಯ ಎಲ್‌.ಎ. ಅವರು - ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರಗಳ ತನಿಖೆಯ ಹಂತದ ಬಗ್ಗೆ ಹಾಗೂ ಶ್ರೀ ವಸಿಷ್ಠ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಸ್ಥೆಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಮಾನ್ಯ ಸಹಕಾರ ಸಜಿವರ ಗಮನ ಸೆಳೆಯುವುದು. ..%/ -: ದ ಗ 9) ಶ್ರೀ ಕೆ.ವೈ. ನಂಜೇಗೌಡ ಅವರು - ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ಕನಿಷ್ಠ 5 ರೂ. ಗ್ರಾಹಕರ ಖರೀದಿ ದರ ಹೆಚ್ಚಿಸಿ ರಾಜ್ಯದ ಹಾಲು ಉತ್ಪಾದಕರ/ರೈತರ ಹಿತ ಕಾಯುವ ಬಗ್ಗೆ ಮಾನ್ಯ ಸಹಕಾರ ಸಜಿವರ ಗಮನ ಸೆಳೆಯುವುದು. 10) ಶ್ರೀ ಬಸನಗೌಡ ತುರವಿಹಾಳ್‌ ಅವರು - ಮಸ್ಕಿ ನಗರದ ತುಂಗಭದ್ರಾ ಯೋಜನೆ ಹೆಸರಿನಲ್ಲಿರುವ ಜಾಗದಲ್ಲಿ ವಾಸಿಸುತ್ತಿರುವ ದಲಿತರು, ಕಾರ್ಮಿಕರು, ಬಡವರು ಮತ್ತು ಸಾರ್ವಜನಿಕರ ಕುಟುಂಬ ವರ್ಗದವರಿಗೆ ಹಕ್ಕು ಪತ್ರ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 11) ಶ್ರೀ ಪಿಟಿ ಪರಮೇಶ್ವರ ನಾಯ್ಕ ಅವರು - ವಿದ್ಯುತ್‌ ಅಥವಾ ಆಕಸ್ಮಿಕ ಬೆಂಕಿ ಅವಘಡಗಳಿಂದ ರೈತರು ಬೆಳೆದ ಕಬ್ಬಿನ ಬೆಳೆಯು ಸುಟ್ಟು ಹೋದರೆ ಪರಿಹಾರ ನೀಡಲು ಅನುಕೂಲವಾಗುವಂತೆ ನಿಯಮವನ್ನು ಜಾರಿಗೊಳಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 12) ಶ್ರೀ ಟಿ. ರಘುಮೂರ್ತಿ ಅವರು - ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಬೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla. kar.nic.in/assembly/lobflob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾ೦ಕ 17ನೇ ಫೆಬ್ರವರಿ, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) [a 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಮೂರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಶೆ ಮೂರನೇ ಪಟ್ಟಿ 3. ಶಾಸನ ರಚನೆ ವಿಧೇಯಕವನ್ನು ಮಂಡಿಸುವುದು ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸ್ಟಾಂಪು (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 4. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ ದಿನಾಂಕ 15ನೇ ಫೆಬ್ರವರಿ, 2022ರಂದು ಶ್ರೀ ಪಿ. ರಾಜೀವ್‌ ರವರು ಸೂಚಿಸಿ, ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ರವರು ಅನುಮೋದಿಸಿದ ಕೆಳಕಂಡ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ (ಎರಡನೇ ದಿನ). “ದಿನಾಂಕ 14ನೇ ಫೆಬ್ರವರಿ, 2022 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಯತಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ”. ಟ್‌ 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀ ಎ.ಟಿ. ರಾಮಸ್ವಾಮಿ ಅವರು - ಬೆ೦ಗಳೂರು ನಗರ ಜಿಲ್ಲೆ ಬೇಗೂರು ಹೋಬಳಿ ಹುಳಿಮಾವು ಗ್ರಾಮದಲ್ಲಿ ಸರ್ಕಾರಿ ಭೂಮಿಯ ಹಕ್ಕು ದಾಖಲೆಗಳನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಯ ಹೆಸರುಗಳಿಗೆ ದಾಖಲೆ ಮಾಡಿರುವ ಕಾಗ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಇದೇ ರೀತಿ ರಾಜ್ಯದಲ್ಲಿ ಹಲವಾರು ಪ್ರಕರಣಗಳಲ್ಲಿ ಸರ್ಕಾರದ ಆಸ್ತಿ ಲೂಟಿಯಾಗುತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 2) 3) 4) 5) 6) 6. ಗಮನ ಸೆಳೆಯುವ ಸೂಚನೆಗಳು ಶ್ರೀ ಕೆ.ಜಿ. ಬೋಪಯ್ಯ ಅವರು - ಅಕ್ರಮ-ಸಕ್ರಮ ಯೋಜನೆಯಡಿ ರೈತರಿಗೆ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಕಾಲಾವಕಾಶವನ್ನು ಕೋವಿಡ್‌ ಹಿನ್ನೆಲೆಯಲ್ಲಿ ವಿಸ್ತರಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ರೂಪಿಸಿರುವ ಹೆಚ್‌.ಎನ್‌. ವ್ಯಾಲಿ ಕೆರೆ ನೀರು ತುಂಬಿಸುವ ಯೋಜನೆಯು ಕುಂಠಿತವಾಗಿರುವ ಬಗ್ಗೆ ಮಾನ್ಯ ಸಣ್ಣಿ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಪಾಟೀಲ್‌ ಅವರು - ಗದಗ-ಬೆಟಗೇರಿ ವ್ಯಾಪ್ತಿಯಲ್ಲಿ ಹಿಂದುಳಿದ ಅಲೆಮಾರಿ ಜನಾಂಗ ವಾಸಿಸುತ್ತಿರುವ ಪ್ರದೇಶಗಳಲ್ಲಿ ಗಂಥಾಲಯ ಸ್ಥಾಪಿಸುವ ಬಗ್ಗೆ ಎಷ್ಟು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ” ಸೆಳೆಯುವುದು ಶ್ರೀಮತಿ ಸೌಮ್ಯ ರೆಡ್ಡಿ ಅವರು - ರೈತರ ಆದಾಯ ದ್ವಿಗುಣಗೊಳಿಸಲು ರಾಜ್ಯದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 2ನೇ ಕೃಷಿ ನಿರ್ದೇಶನಾಲಯದ ಪ್ರಸ್ತುತ ಹಂತದ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಕನೀಜ್‌ ಫಾತಿಮಾ ಅವರು - ಕಲಬುರಗಿ ನಗರದ ವಿಶ್ವವಿದ್ಯಾಲಯ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ಎರಡೂವರೆ ವರ್ಷದ ಗಂಡು ಮಗು ನಿಗೂಢ ರೀತಿಯಲ್ಲಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ರಾಜ್ಯದಲ್ಲಿರುವ ಖಾಸಗಿ ಕಾಲೇಜುಗಳಲ್ಲಿ ಮ್ಯಾನೇಜ್‌ಮೆಂಟ್‌ ಕೋಟಾದಡಿ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರಿ ವಸತಿ ನಿಲಯಗಳಲ್ಲಿ ವಾಸ್ತವ್ಯಕ್ಕೆ ಅನುಕೂಲ ಕಲ್ಪಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಕಾಣ ಸಚಿವರ ಗಮನ ಸೆಳೆಯುವುದು. 37 7) 8) 9) 10) 11) ಶ್ರೀ ಅಮರೇಗೌಡ ಲಿಂಗನಗೌಡ ಪಾಟೀಲ್‌ ಬಯ್ಯಾಪುರ್‌ ಅವರು - ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ 1 ರಿಂದ 8ನೇ ತರಗತಿಯವರೆಗಿನ ಪದವೀಧರ ಶಿಕ್ಷಕರ ಹುದ್ದೆಗಳನ್ನು ಜೇಷ್ಠತೆ ಮತ್ತು ರೋಸ್ಟರ್‌ ಆಧಾರದ ಮೇಲೆ ಭರ್ತಿ ಮಾಡಲು ಹಾಗೂ 6 ತಿಂಗಳಿಗೊಮ್ಮೆ ಟಿ.ಇ.ಟಿ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮದಲ್ಲಿ ಸುರುಲಾನ್‌ ಸಂಸ್ಥೆಯ ಅನುಪಯುಕ್ತ ಜಾಗವನ್ನು ಕಸ ವಿಲೇವಾರಿ ಮಾಡಲು ಪಡುಬಿದ್ರಿ ಗ್ರಾಮ ಪಂಚಾಯತ್‌ಗೆ ಹಸ್ತಾಂತರಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಬಸವನಗೌಡ ದದ್ದಲ ಅವರು - ರಾಯಚೂರು ವಿಶ್ವವಿದ್ಯಾಲಯಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಹಾಗೂ ಬೋಧಕ/ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ. ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ದೇವಿಹಳ್ಳಿಯಿಂದ ಮಾರನಹಳ್ಳಿಯವರೆಗೆ ಪುನರ್‌ ನಿರ್ಮಾಣಗೊಳ್ಳುತ್ತಿರುವ "ಹೆದ್ದಾರಿ ಕಾಮಗಾರಿಯು ಕಳಪೆ ಮತ್ತು ಶೀವ ನಿಧಾನಗತಿಯಲ್ಲಿ ಸಾಗುತ್ತಿದ್ದರೂ ಸಕಲೇಶಪುರದಿಂದ ಮಂಗಳೂರಿನವರೆಗೆ ಹೆದ್ದಾರಿ ಬಂದ್‌ ಮಾಡಿ ಕಾಮಗಾರಿ ಮುಂದುವರೆಸಲು ಚಿಂತನೆ ನಡೆಸುತ್ತಿದ್ದು, ಇದರಿಂದಾಗಿ ಜನಸಾಮಾನ್ಯರಿಗೆ ಮತ್ತು ವ್ಯಾಪಾರಸ್ಥರಿಗೆ ತೊಂದರೆ ಉಂಟಾಗುವ ಬಗ್ಗೆ ಮಾನ್ಯ ಚೋಕೋಪಯೋಗಿ ಸಚಿವರ “ಗಮನ ಸೆಳೆಯುವುದು. ಶ್ರೀ ಪಿ. ರಾಜೀವ್‌ ಅವರು - ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಜನರ ಸ್ಮಶಾನಕ್ಕೆ ಖಾಸಗಿಯವರಿಂದ ಜಮೀನು ಖರೀದಿಸಲು ವಿಳಂಬವಾಗುತ್ತಿರುವುದರಿ೦ದ ಪರಿಶಿಷ್ಟ ಜಾತಿಯ ಜನರಿಗೆ ತೊ೦ದರೆಯಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾ೦ಕ 18ನೇ ಫೆಬ್ರವರಿ, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಹು 2 ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ನಾಲ್ಕನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ನಾಲ್ಕನೇ ಪಟ್ಟಿ 3. ವರದಿಯನ್ನೊಪ್ಪಿಸುವುದು 1) ಶ್ರೀ ಜಿ. ಸೋಮಶೇಖರ ರೆಡ್ಡಿ (ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿ) ಅವರು 2021-22ನೇ ಸಾಲಿನ ಕರ್ನಾಟಕ ವಿಧಾನ ಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿಯ 35ನೇ ವರದಿಯನ್ನೊಪ್ಪಿಸುವುದು. 4. ಶಾಸನ ರಚನೆ 1. ವಿಧೇಯಕವನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸಿವಿಲ್‌ ಸೇವೆಗಳ (201ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರರ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಸಖ 11. ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2022ನೇ ಸಾಲಿನ ಕ್ರಿಮಿನಲ್‌ ಕಾನೂನು ತಿದ್ದುಪಡಿ ಅಧ್ಯಾದೇಶ, 1944 (ಕರ್ನಾಟಕ ತಿದ್ದುಪಡಿ) ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ವ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ ದಿನಾಂಕ 15ನೇ ಫೆಬ್ರವರಿ, 2022ರಂದು ಶ್ರೀ ಪಿ. ರಾಜೀವ್‌ ರವರು ಸೂಚಿಸಿ, ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ರವರು ಅನುಮೋದಿಸಿದ ಕೆಳಕಂಡ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ (ಎರಡನೇ ದಿನ). “ದಿನಾಂಕ 14ನೇ ಫೆಬ್ರವರಿ, 2022 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞಕಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ”. 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀ ಎ.ಟಿ. ರಾಮಸ್ವಾಮಿ ಅವರು - ಬೆಂಗಳೂರು ನಗರ ಜಿಲ್ಲೆ ಬೇಗೂರು ಹೋಬಳಿ ಹುಳಿಮಾವು ಗ್ರಾಮದಲ್ಲಿ ಸರ್ಕಾರಿ ಭೂಮಿಯ ಹಕ್ಕು ದಾಖಲೆಗಳನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಯ ಹೆಸರುಗಳಿಗೆ ದಾಖಲೆ ಮಾಡಿರುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಇದೇ ರೀತಿ ರಾಜ್ಯದಲ್ಲಿ ಹಲವಾರು ಪ್ರಕರಣಗಳಲ್ಲಿ ಸರ್ಕಾರದ ಆಸ್ತಿ ಲೂಟಿಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 7. ಗಮನ ಸೆಳೆಯುವ ಸೂಚನೆಗಳು ) ಶ್ರೀ ರವಿಸುಬ್ರಮಣ್ಯ ಎಲ್‌.ಎ. ಅವರು - ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರಗಳ ತನಿಖೆಯ ಹಂತದ ಬಗ್ಗೆ ಹಾಗೂ ಶ್ರೀ ವಸಿಷ್ಠ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಸ್ಥೆಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಮಾನ್ಯ ಸಹಕಾರ ಸಜಿವರ ಗಮನ ಸೆಳೆಯುವುದು. 3 2) ಡಾ. ಯಂತ್ರೀಂದ್ರ ಸಿದ್ದರಾಮಯ್ಯ ಅವರು - ರಾಜ್ಯದಲ್ಲಿ ಭಾಗ್ಯಜ್ಯೋತಿ/ ಕುಟೀರಜ್ಯೋತಿ ಯೋಜನೆಯಡಿಯಲ್ಲಿನ ಫಲಾನುಭವಿಗಳು 40 ಯೂನಿಟ್‌ಗಳಿಗಿ೦ತ ಹೆಚ್ಚಿಗೆ ವಿದ್ಯುತ್‌ ಬಳಕೆ ಮಾಡಿದಾಗ ಉಚಿತವಾಗಿ ನೀಡುವ 40 ಯೂನಿಟ್‌ಗೂ ಸೇರಿದಂತೆ ಪೂರ್ಣ ಬಳಕೆಗೆ ವಿದ್ಯುತ್‌ ಶುಲ್ಕ ವಿಧಿಸಲಾಗುತ್ತಿರುವುದರಿಂದ ಬಡವರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಗಮನ ಸೆಳೆಯುವುದು. 3) ಶ್ರೀ ಸಂಜೀವ ಮಠಂದೂರು ಅವರು - ಪುತ್ತೂರು ನಗರ ಯೋಜನಾ ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಿವೇಶನ ಏನ್ಯಾಸ ನಕ್ಷೆ ಅನುಮೋದನೆಗೆ ಸಂಬಂಧಿಸಿದ ಕಾನೂನುಗಳಲ್ಲಿರುವ ಸಮಸ್ಯೆಗಳ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 4) ಶ್ರೀ ಡಿ.ಸಿ. ತಮ್ಮಣ್ಣ ಅವರು - ವಿಶ್ವೇಶ್ವರಯ್ಯ ನಾಲೆಯ ಆಧುನೀಕರಣದ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. 5) ಶ್ರೀ ಎಂ.ವಿ. ವೀರಭದ್ರಯ್ಯ ಅವರು - ಮಧುಗಿರಿ-ಶಿರಾ ರಾಷ್ಟ್ರೀಯ ಹೆದ್ದಾರಿಯ 4 ಪಥಗಳ ರಸ್ತೆ ಕಾಮಗಾರಿಯ ps ಹಾಗೂ ಕಾಮಗಾರಿಯನ್ನು ಅಭಿವೃದ್ಧಿ ಪಡಿಸಲು ನಿಗದಿಪಡಿಸಿರುವ ಕಾಲಮಿತಿಯ ಬಗ್ಗೆ ಮಾನ್ಯ FP 000 ಸಚಿವರ ಗಮನ ಸೆಳೆಯುವುದು. 6) ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಸೀನ್‌ ಆಫ್‌ ಕ್ರೈಂ ಆಫೀಸರ್‌ ಹುದ್ದೆಗೆ ನೇಮಕಾತಿ ಮಾಡಲು ಬಿ.ಎಸ್ಸಿ. ಪದವಿಯ ಜೊತೆಗೆ ನಿಗದಿಪಡಿಸಿರುವ 7000510 50೦1006 (ನ್ಯಾಯ ವಿಜ್ಞಾನ) ನಲ್ಲಿ ಒಂದು ವರ್ಷದ ಡಿಪ್ಲೊಮಾ ಕೊರ್ಸ್‌ ರಾಜ್ಯದಲ್ಲಿ ಯಾವುದೇ ಕಾಲೇಜುಗಳಲ್ಲಿ ಇಲ್ಲದೇ ಇರುವುದರಿಂದ ಬಿ.ಎಸ್ಸಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. 7) ಶ್ರೀ ಎಂ. ಅಶ್ವಿನ್‌ ಕುಮಾರ್‌ ಅವರು - ಮೈಸೂರು ಜಿಲ್ಲೆಯಲ್ಲಿ ರೈತರಿಗೆ ನೀಡುತ್ತಿರುವ 3 ಫೇಸ್‌ ವಿದ್ಯುತ್‌ನಲ್ಲಿ ವೃತ್ಯಯವಾಗುತ್ತಿರುವುದರಿಂದ ರೈತರು ಹ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ "ಬಗ್ಗೆ ಮಾನ್ಯ ಇಂಧನ 10 ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. 8) ಶ್ರೀ ಬಂಡೆಪ್ಪ ಖಾಶೆಂಪೂರ್‌ ಅವರು - ಸರ್ಕಾರಿ ಪ್ರಾಥಮಿಕ ಮತ್ತು ಪೌಢಶಾಲೆಗಳಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿ ಊಟದ ಜೊತೆಗೆ ನೀಡಲಾಗುತ್ತಿರುವ ಮೊಟ್ಟೆ ಮತ್ತು ಬಾಳೆಹಣ್ಣನ್ನು 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡದೆ ತಾರತಮ್ಯ ಮಾಡುತ್ತಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. 9) ಶ್ರೀ ಹೆಚ್‌. ನಾಗೇಶ್‌ ಅವರು - ಮುಳಬಾಗಿಲು ಬೈಪಾಸ್‌ನಲ್ಲಿ ಲಭ್ಯವಿರುವ ಸ್ಥಳದಲ್ಲಿ ಹೈಟೆಕ್‌ ಬಸ್‌ ನಿಲ್ದಾಣ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ ಪಂಗಡಗಳ ಕಲ್ಯಾಣ ಸಜಿವರ ಗಮನ ಸೆಳೆಯುವುದು. ಕ 10) 11) 12) ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಸಂಪೂರ್ಣ ಗ್ರಾಮಗಳನ್ನು ಗುಡಿಬಂಡೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿಯೇ ಈ ಹಿಂದೆ ಇದ್ದ ರೀತಿಯಲ್ಲಿ ಮುಂದುವರೆಸುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಡಾ. ಕೆ. ಅನ್ನದಾನಿ ಅವರು - ಕಾವೇರಿ ನದಿಯ ತಟಗಳಲ್ಲಿ ಹೇರಳವಾಗಿರುವ ಮರಳನ್ನು ಗಣಿಗಾರಿಕೆಯ ಮೂಲಕ ಸಾಗಾಣಿಕೆ ಮಾಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹಳೇ ಕೋಟೆ ಹೋಬಳಿ ದೊಡ್ಡಕುಂಚೆ ಗ್ರಾಮದಲ್ಲಿ ಮೇಲ್ಲರ್ಜೆಗೇರಿಸಲಾಗಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ಅಂದಾಜು ಪಟ್ಟಿಗೆ ಅನುಮೋದನೆ ನೀಡುವ ಬಗ್ಗೆ ಹಾಗೂ ಖಾಲಿಯಿರುವ ವೈದ್ಯರು ಮತ್ತು ಅವಶ್ಯಕ ಸಿಬ್ಬಂದಿಗಳ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assemblyflobflob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 21ನೇ ಫೆಬ್ರವರಿ, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಐದನೇ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ಐದನೇ 2. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸಿವಿಲ್‌ ಸೇವೆಗಳ (2011ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರರ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸ್ಟಾಂಪು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4, ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2022ನೇ ಸಾಲಿನ ಕ್ರಿಮಿನಲ್‌ ಕಾನೂನು ತಿದ್ದುಪಡಿ ಅಧ್ಯಾದೇಶ, 1944 (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2 3. ಅರ್ಜಿಯನ್ನೊಪ್ಪಿಸುವುದು ಶ್ರೀ ಆನಂದ ಅಲಿಯಾಸ್‌ ವಿಶ್ವನಾಥ ಚಂದ್ರಶೇಖರ ಮಾಮನಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಯನ್ನು ಒಪ್ಪಿಸುವುದು: ವಾಲ್ಮೀಕಿ ಆಶ್ರಮದ ಶಾಲಾ ಶಿಕ್ಷಕರಿಗೆ ವೇತನ ಹೆಚ್ಚಳ ಹಾಗೂ ಖಾಯಂಗೊಳಿಸುವ ಬಗ್ಗೆ. 4. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾ ಸ್ತಾವ ದಿನಾಂಕ 15ನೇ ಫೆಬ್ರವರಿ, 2022ರಂದು ಶ್ರೀ ಪಿ. ರಾಜೀವ್‌ ರವರು ಸೂಚಿಸಿ, ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ರವರು ಅನುಮೋದಿಸಿದ ಕೆಳಕಂಡ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ (ಎರಡನೇ ದಿನ). “ದಿನಾಂಕ 14ನೇ ಫೆಬವರಿ, 2022 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯ್ಕರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞಫಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ”. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀ ಎ.ಟಿ. ರಾಮಸ್ಥಾಮಿ ಅವರು - ಬೆ೦ಗಳೂರು ನಗರ ಜಿಲ್ಲೆ ಬೇಗೂರು ಹೋಬಳಿ ಹುಳಿಮಾವು ಗ್ರಾಮದಲ್ಲಿ ಸರ್ಕಾರಿ ಭೂಮಿಯ ಹಕ್ಕು ದಾಖಲೆಗಳನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಯ ಹೆಸರುಗಳಿಗೆ ದಾಖಲೆ ಮಾಡಿರುವ ಅದಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಹಗೂ ಇದೇ ರೀತಿ ರಾಜ್ಯದಲ್ಲಿ ಹಲವಾರು ಪ್ರಕರಣಗಳಲ್ಲಿ ಸರ್ಕಾರದ ಆಸ್ತಿ ಲಾಟಿಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 6. ಗಮನ ಸೆಳೆಯುವ ಸೂಚನೆಗಳು 1) ಶ್ರೀ ಶಿವಾನಂದ ಪಾಟೀಲ ಅವರು - ಬಸವನ ಕಲ್ಯಾಣಕ್ಕೆ ಹೊಸ ಅನುಭವ ಮಂಟಪವನ್ನು ನಿರ್ಮಿಸಲು ಹಾಗೂ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ ಗ್ರಾಮದ ಅಭಿವೃದ್ಧಿಗಾಗಿ ನೀಡಿರುವ ಅನುದಾನದ ಹಂಚಿಕೆಯಲ್ಲಿನ ತಾರತಮ್ಯದ ಬಗ್ಗೆ ಮಾನ್ಕ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. .3/ 2) 3) 4) ೨) 6) 1) 8) 9) ಶ್ರೀ ಸಾ.ರಾ. ಮಹೇಶ್‌ ಅವರು - ಮೈಸೂರು ನಗರ ಸಾರಿಗೆ ವಿಭಾಗವನ್ನು ಮೈಸೂರು ಗ್ರಾಮಾಂತರ ವಿಭಾಗದೊಂದಿಗೆ ವಿಲೀನಗೊಳಿಸಲು ಕೈಗೊಂಡಿರುವ ನಿರ್ಣಯವನ್ನು ಕೈಬಿಡುವ ಬಗ್ಗೆ ಹಾಗೂ ಮೈಸೂರು ನಗರ ಸಾರಿಗೆ ವಿಭಾಗಕ್ಕೆ ಹೆಚ್ಚುವರಿಯಾಗಿ ಗ್ರಾಮಾಂತರ ಘಟಕ 1 ಮತ್ತು 3 ಹಾಗೂ ನಂಜನಗೂಡು ಘಟಕಗಳನ್ನು ಸೇರ್ಪಡೆಗೊಳಿಸಿ ಯಥಾಸ್ಥಿತಿಯನ್ನು ಮುಂದುವರೆಸುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು - ರಾಜ್ಯದಲ್ಲಿ ವಿವಿಧ ಮೂಲಗಳಿಂದ ಉತ್ಪಾದನೆಯಾಗಿರುವ ವಿದ್ಯುತ್‌ ಪ್ರಮಾಣ, ಬಳಕೆಯಾಗುತ್ತಿರುವ ಪ್ರಮಾಣ, ಖರೀದಿಸಿದ ವಿದ್ಯುತ್‌ ಪ್ರಮಾಣ ಹಾಗೂ ವಿದ್ಯುತ್‌ ಖರೀದಿಗೆ ತಗುಲಿದ ವೆಚ್ಚದ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ರಾಜ್ಯದಲ್ಲಿನ 108 ಆರೋಗ್ಯ ಕವಚ ಆ್ಯಬುಂಲೆನ್ಸ್‌ ವಾಹನಗಳಲ್ಲಿ ನುರಿತ ದಾದಿಯರನ್ನು ನೇಮಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಪಾಲಿಕೆಯ ಕಟ್ಟಡಗಳ ನಿರ್ಮಾಣಕ್ಕಾಗಿ ಸಂಗ್ರಹಿಸಲಾಗುವ ಪ್ರೀಮಿಯ೦ ಎಫ್‌.ಎ.ಆರ್‌. ಶುಲ್ಕದ ಮೊತ್ತದಲ್ಲಿ ಪ್ರೀಮಿಯಂ ಎಫ್‌.ಎ.ಆರ್‌. ಕಾಮಗಾರಿಗಳಿಗೆ ಪಾವತಿಸಿ ಬಾಕಿ ಉಳಿಯುವ ಅನುದಾನವನ್ನು ಪಾಲಿಕೆಯ ದೈನಂದಿನ ನಿರ್ವಹಣೆಯ ಇತರೆ ವೆಚ್ಚಗಳಿಗಾಗಿ ಬಳಸಿಕೊಳ್ಳಲು ಒಂದು ಬಾರಿ ಅನುಮತಿ ನೀಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಪಿ. ರಾಜೀವ್‌ ಅವರು - ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಚಿಂಚಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಮಶಾನಕ್ಕೆ ಮೀಸಲಿಟ್ಟ ಜಾಗದಲ್ಲಿ ಪ್ರಾರಂಭಿಸಿರುವ ಬಾರ್‌ ಮತ್ತು ರೆಸ್ಟೋರೆಂಟ್‌ನ ವಹಿವಾಟನ್ನು ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೆ ಸ್ಥಗಿತಗೊಳಿಸುವ ಬಗ್ಗೆ ಮಾನ್ಯ ಅಬಕಾರಿ ಸಚಿವರ ಗಮನ ಸೆಳೆಯುವುದು. ಶ್ರೀ ಪಿ.ಟಿ. ಪರಮೇಶ್ವರ ನಾಯಕ್‌ ಅವರು - ತಾಂಡ, ಹಾಡಿ ಮತ್ತು ಗೊಲ್ಲರ ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ತಿರ್ಮಾನವನ್ನು ಸಮರ್ಪಕವಾಗಿ ಜಾರಿಗೊಳಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ತುರುವಿಹಾಳ್‌ ಅವರು - ರಾಯಚೂರು ಜಿಲ್ಲೆಯ ವಿವಿಧ ತಾಲ್ಲೂಕಿನ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಎನ್‌.ಆರ್‌.ಬಿ.ಸಿ. 5ಎ ಕಾಲುವೆಯ ಯೋಜನೆಯನ್ನು ಕೈಗೆತ್ತಿಕೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲಿನ ನೇಮಕಾತಿಯಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ..%/ 10) ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಮ ವಿಧಾನಸಭಾ ಕ್ಷೇತ್ರದ ನದಿ ಪ್ರದೇಶಗಳಲ್ಲಿ ಪ್ರಕೃತಿಯ ಹವಾಮಾನ ವೈಪರಿತ್ಯದಿ೦ದ ಗದ್ದೆಗೆ ನುಗ್ಗುವ ಉಪ್ಪು ನೀರಿನಿಂದಾಗಿ ಬೆಳೆ ಹಾನಿಯಾಗುತ್ತಿರುವುದರಿ೦ದ ಉಪ್ಪು ನೀರು ತಡೆಗೋಡೆ ನಿರ್ಮಿಸಲು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಬಗ್ಗೆ ಹಾಗೂ ಬೆಳೆ ಹಾನಿಗೆ ಪರಿಹಾರವನ್ನು ನೀಡುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. 1) ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯು ಎವಿಧ ಗ್ರಾಮ ಪಂಚಾಯಿತಿಗಳಲ್ಲಿ ಕಾಮಗಾರಿಯ ಬಿಲ್ಲುಗಳಲ್ಲಿ ಕಟಾಯಿಸಿದ ಶಾಸನ ಬದ್ಧ ತೆರಿಗೆಗಳನ್ನು ಸರ್ಕಾರಕ್ಕೆ ಜಮಾ ಮಾಡದೇ ಹಣವನ್ನು ದುರುಪಯೋಗ ಮಾಡಿರುವ ಬಗ್ಗೆ ಸಮಗ್ರವಾಗಿ ತನಿಖೆ ಮಾಡಿ, ಕಾನೂನು ರೀತ್ಯಾ ಕ್ರಮ ಜರುಗಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kkla.kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 22ನೇ ಫೆಬ್ರವರಿ, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಹ 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಆರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಆರನೇ ಪಟ್ಟಿ 2. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀ ಎ.ಟಿ. ರಾಮಸ್ಥಾಮಿ ಅವರು - ಬೆಂಗಳೂರು ನಗರ ಜಿಲ್ಲೆ ಬೇಗೂರು ಹೋಬಳಿ ಹುಳಿಮಾವು ಗ್ರಾಮದಲ್ಲಿ ಸರ್ಕಾರಿ ಭೂಮಿಯ ಹಕ್ಕು ದಾಖಲೆಗಳನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಯ ಹೆಸರುಗಳಿಗೆ ದಾಖಲೆ ಮಾಡಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಇದೇ ರೀತಿ ರಾಜ್ಯದಲ್ಲಿ ಹಲವಾರು ಪ್ರಕರಣಗಳಲ್ಲಿ ಸರ್ಕಾರದ ಆಸ್ತಿ ಲೂಟಿಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 4. ಗಮನ ಸೆಳೆಯುವ ಸೂಚನೆಗಳು 1) ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು - ಬೆಳಗಾವಿ ಜಿಲ್ಲೆ ರಾಯಭಾಗ ತಾಲ್ಲೂಕಿನ ಚಿ೦ಚಲಿ ಹಾಗೂ ಕಂಕಣವಾಡಿ ಪಟ್ಟಣಗಳಲ್ಲಿ ಅಟಲ್‌ ಜೀ ಸೇವಾ ಕೇಂದ್ರ ಪ್ರಾರಂಭಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 21 2) 3) ಸ ೨) — 2: ಶ್ರೀ ಸುರೇಶ್‌ ಗೌಡ ಅವರು - ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬೀಳು ಜಮೀನಿನ ಫಲಾನುಭವಿಗಳ ಹೆಸರನ್ನು ಆರ್‌.ಟಿ.ಸಿ.ಯಲ್ಲಿ ನಮೂದಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ರವಿ ಸುಬ್ರಮಣ್ಯ ಎಲ್‌.ಎ. ಅವರು - ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಮತ್ತು ಬೀದಿ ನಾಯಿಗಳ ಪೋಷಣೆಗೆ ಬೆಂಗಳೂರಿನ ಹೊರವಲಯದಲ್ಲಿ ಜಾಗವನ್ನು ನಿಗದಿಪಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಸ್‌. ರಾಮಪ್ಪ ಅವರು - ಹರಿಹರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಭೈರನಪಾದ ಏತ ನೀರಾವರಿ ಯೋಜನೆ ಕಾಮಗಾರಿಗಾಗಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರದ ಯಳಂದೂರು ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ, ನೂತನ ಕಟ್ಟಡ ನಿರ್ಮಿಸಿ ಅಗತ್ಯವಿರುವ ವೈದ್ಯಕೀಯ ಸಲಕರಣೆಗಳು ಹಾಗೂ ಪೀಠೋಪಕರಣಗಳನ್ನು ಒದಗಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ ಸಂಖ್ಯೆಕವಿಸಸ/ಶಾರಶಾ/18/2018-22 ವಿಧಾನಸಭೆ ಸಚಿವಾಲಯ, ಮಾನ್ಕರೆ ವಿಧಾನ ಸೌಧ, ಬೆಂಗಳೂರು. ದಿನಾಂಕ: 81.02.2022. ಗು 5 ವಿಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. ಹ ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 174(0ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ಕರ್ನಾಟಕ ವಿಧಾನಸಭೆಯು... ಸೋಮವಾರ, ದಿನಾಂಕ: 14ನೇ ಫೆಬ್ರವರಿ, 2922ರಂದು ಬೆಳಿಗ್ಗೆ 1100 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆ೦ದು ತಮಗೆ ತಿಳಿಸಲಿಚ್ಚಿ ಸುತ್ತೇನೆ. ಗೆ; ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ತಮ್ಮ ವಿಶ್ವಾಸಿ, 113೫1. (ತ (ಎಂ.ಕೆ. ವಿಶಾಲಾಕ್ಷಿ) ಕಾರ್ಯದರ್ಶಿ(ಪ್ರ), ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ಪ್ರತಿಗಳು: ವು ಜಭಜಜಜಣಜ ರನ ದವರತರ ನದನದಶ ೨ಣ ಣಂ ಉಹ್‌ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಕ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. ಕ ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು ಬೆ೦ಗಳೂರು. . ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳಔರು. . ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. , ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸ೦ಪರ್ಕ ಇಲಾಖೆ, ಬೆ೦ಗಳೂರು. . ನಿದ್ದೆೇನಶಕರು, ದೂರದರ್ಶನ ಕೇ೦ದ್ರ, ಬೆ೦ಗಳೂರು. , ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. . ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. . ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. "ಸು , ಮಾನ್ಗ ಸಭಾಧ್ಯಕ್ಷರ ಸಲಹೆಗಾರರು, ಕರ್ನಾಟಕ ಎಧಾನಸಭೆ, ಬೆಂಗಳೂರು. . ಮಾನ್ಕ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. , ಮಾನ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಏಿಧಾನಸಜೆ, ಬೆ೦ಗಳೂರು. ನ ಮಾನ ಸರ್ಕಾರಿ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ಎಧಾನಸಭೆ, ಬೆಂಗಳೂರು. ., ಮಾನ್ಸ ವಿರೋಧ ಪಕ್ಷದ ಮುಖ್ಯ ಸಚೇತಕೆರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. . ಕರ್ನಾಟಕ ವಿಧಾನಸಬೆಯ ಎಲ್ಲಾ ಅಧಿಕಾರಿಗಳಿಗೆ - ಮಾಹಿತಿಗಾಗಿ. ಮ ಉಗಿ ೧ಗಿ7ಗಿ ಓಗಿ ಓದ೦15(ಗಿ110೯ ಗ೧55೯1/18(]1/ '10೦,.ಓ5/56೮%/18/2018-22 6015180%6 ಗಿ5567701/ 5೮೦7೮ಗ21, (6878 504608,867081/೬. 0269: 0೩,02.2022, 06೩ 511/11268/7, 500: 56551075 ೦? (0877313003 16615181706 ಸ5೦567700/ 6216 8೧6 0776 - 1೧07180100 760. ೫ ೫ 4 1 ೫ 17 67೮196 07 076 00675 00೧7677606 ಟಗ೦67 ಸಿ1೮ 174(1) 07 ೧೮ 00ಗ1451೬00ಗ 07 1೧618, 10೧01೮ 506/7701 ೦7 (00877212008 1125 5ಟ71730೧೮6 07೮ 0027720082 ೮0೦151201೮ ಸಿ೦೦೮೧701/ (0 71೦೮೭ 2 11.00 2.71. ೦೧ ಗಿ10702)/, (7೮ 1347 ॥ಆರ್ಟಟ2೧/, 2022 17 (೮ 1೮0151304೮ ಗಿ5೦೮೧೫0// ೮೧೩೧10೧೫, 16೧2೧೩ 5೦೮೧೧೩, 8೧೧೦೨1೪೮. ] (೮೦೬೮೨! 1/೦೬ 00 10700/ 206೧6 0 77660070. 0: 0೬/5 79177೬1)/, (0. ೬ ಬ ಲ್‌ (11.1. 1/15//111501) 560760/7/(1/0), (37721808 ೮66151211೮ ಓ55೦770[/, ಯ! ೧೮ 10೧11೮ 1167710675 ೦" (08778810 1೮೦15180116 ಸಿ55೮7೧10//, 0೦0% ೭೦% ಈಗಲು 76 0೮71೮ 56076880/ 8೧6 ಓಿ೮೦110೧8| ೮71೮" 5607618165 10 609677776೧ ೦" (08778088, 867081೬೬. 776 ೧ಗ/0108| 5601683165 / 56೦61865 ₹0 5006777167 07 81 26೧8ಗು116೧15, 86೧0814೬. 7776 56076187/ ₹0 6000೧/7671 ೦" 1೧618, 111715೯7/ ೦" (8೪, !1೦॥/ 0೦1, 776 5607618// ₹0 50067776೧1 0" 17018, 111೧1507/ 0 88/18776೧[8/೧/ ಗಿ?'315, 1100/ 061/, 76 56076087 0 60167೧77601 ೦! 1೧618, 111೧15(7/ ೦? 110/76 ಸಿ`18115, 1! ||, 776 56070137/ 1೦ 1೦೧11ಆ ೮೦೪೦೧೧೦7 ೦ (0277213103, 8೦7021೬೬. 17೮ 5607687/ ೮67678], 0 580/38, 1೬೮೫/ 2611, 76 5607618/7/ 667678/, ೧೩/8 58008, 11೮% 2611, "7೮ 5607618/7/, 516೮107 0077/771155107 0 17618, 1! 2611, . 77೮ ೧೦6/೮೮71 0೦777715510701, ((8/7218(08 88/2೧, 1೦೫/ 2611, . 776 56076087/, (08772081 (೮೦15120೮ 000೧01, 86೧08೬೬. - 776 &೮1/೦೦೩॥೮ 6670781, (0377212029, 8670681014. - 3776 ಸಿ೦೧೦೬೧॥೩೧! 67೮/72, (08772(2(08, 867081೬. .- 776 5607665 ೦೯ 21 17೮ 5016 1೮1518೬765. 15, 776 ೮0/77115510೧67, 0೮0೩771671 ೦" 1707೧3807೧ & 0011೮ ೧61810೧5, 8670810. . 76 21೦101, 0೦೦7೮೫5೧87 (೮೧೮/೫, 8670817ಟ. , 176 21760೮10, ಸಿ| 1೧7018 ೧8610, 86708141. - 776 01760001, 817070, 5180767/ ೩೧೦ 80108075, 86708114, , 776 0,5 00 1107116 5068/67, (08721803 01618016 ಓ556770)/, 867081, , 1776 ಗಿ0/1507 10 1107116 5068/07, (08772120 601510016 ಸ556770//,/ 867081. : 776 8,5 10 071016 ರ0(/ 5೧68/61, (0877801083 [6015180116 556770//, 86೧681೬, , 776 ೧8.5 10 68661 0? ೦0೦51107, (08/7233 [60151806 550770/, 867081೬. , 16 0.5 10 60967777671 0710 '//೧1೧, (03178032 ೮0151806 ಸಿ5೨5೮7701)/, 867081. . 776 8.5 10 ೦000510೧ 071೮" //೧|0, (68178312 (೮೦1519011೮ ಗಿ556170/)/, 86೧08೬. . |! 0೮ ೦೦6/9 ೦/ (0877210108 6015100106 ಸ5567701/ 56076181181 - 801 1780773200ಗ. ೫೫೦೫ ೫೦% ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಹನ್ನೆರಡನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಫೆಬವರಿ 2022 ಸೋಮವಾರ, ದಿನಾಂಕ 14 | ಬೆಳಿಗ್ಗೆ 1100 ಗಂಟೆಗೆ ಜ೦ಟಿ ಅಧಿವೇಶನವನ್ನು ಉದ್ದೇಶಿಸಿ ಮಾನ್ಯ ರಾಜ್ಯಪಾಲರ ಭಾಷಣ ಮಂಗಳವಾರ, ದಿನಾಂಕ 15 ಕ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 16 ಚ ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 17 1; ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 18 ಕೆ ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 19 | ಕಾರ್ಯಕಲಾಪಗಳು ಇರುವುದಿಲ್ಲ ಭಾನುವಾರ, ದಿನಾಂಕ 20 ` ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 21 ಕೆ ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 22 ಚ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 23 ಕ ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 24 | ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 25 ಕ ಸರ್ಕಾರಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನ೦ತರ ತಿಳಿಸಲಾಗುವುದು. ಸಭಾಧ್ಯಕ್ಷ ರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಷಿ ಬೆಂಗಳೂರು, ಕಾರ್ಯದರ್ಶಿ(ಪು. ದಿನಾಂಕ: 01.02.2022. ಕರ್ನಾಟಕ ವಿಧಾನ ಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. 1/01/6027, 1105687, `/06105687, 111೬568), 116%), ಬ ಯ! 5೬7627, 1/06), 11೮56), `/061105687, 1175687, ₹116), ಓಉಓಣ[ಗಿ7ಗ 00. ಓರ೦15್ಲ೧71೪05 ಗ೦೦೯1/15(1/ 1111೯711111 55೯1/01. '1/11.71111 575881೦೫ ೫1201%15107/41, 7120612471/11/18 64/96 (76 14% 68106 176 15% 6806106 16% 6806 16 17% 68106 176 18% 68106 (೧0 193% 68106 176 20% 68166 170 215 68106 (76 2275 68106 176 235 68106 (70 245 68106 (76 25% 1೯01004081% 2022 ೮0111 5೮551೧ (6೧೪೮೫11೧೫5 1001655) ೩11.00 ೩.11. (811181 01151/1055 (8110181 81151/1055 08116181 /ಗ1೧1/-೧೫1(181 0305111055 (111181 08115111055 10 51108 (1೮1೮7೩1 11೧1108) (111181 13115111055 (111181 13115111055 (811181 8115111055 €0811€181 /ಗಿ1೧-೧೯1(1811305111055 (11181 03115111055 1111107 17101:3111171€ 1 217, 1111 0 1111718100 12801. 68೩, 1೩66: 01.02.2022, 1೧: 13 ೦160/ 0? (6 5೧೮೩೬೦೯, 81,10, 371511/41,1410511] 560100171(1/0), 1೩177೩1814 1.0815181116 ೩5೮1101). 11 (00೮ 11೧0116 ಗಿ101111015 ೧8 1,0€15181116 455೮1117. ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಹನ್ನೆರಡನೇ ಅಧಿವೇಶನ ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಮಂಗಳವಾರ, 01ನೇ ಫೆಬ್ರವರಿ 2022 ಸಂಖ್ಯೆ: 232 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾ೦ಕ 14ನೇ ಫೆಬ್ರವರಿ 2022ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಭೆಯ 12ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾಂಕ: 14, 15, 16, 17, 18, 21, 22, 23 24, ಮತ್ತು 25ನೇ ಫೆಬ್ರವರಿ 2022 1. ಪ್ರಶ್ನೆಗಳು (ನಿಯಮಗಳು 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬ೦ಧ-! ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳು / ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕೆ ಪರಿಗಣಿಸಲಾಗುವುದು. ಆ ಪ್ರಶ್ನೆಗಳೂ ಒಳಗೊಂಡಂತೆ, ದಿನವೊಂದಕ್ಕೆ ಗರಿಷ್ಟ ಐದು(5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಪ್ರಸ್ತುತ ಅಧಿವೇಶನದ ಅವಧಿಯಲ್ಲಿ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸಮೂಹವಾರು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಮಧ್ಯಾಹ್ನ 3.00 ಗಂಟೆಯ ಒಳಗಾಗಿ ಮಾತ್ರ ನೀಡಲು ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ಟೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಪ್ರಶ್ನೆಗಳ ಸೂಚನಾ | ಪ್ರಶ್ನೆಗಳ ಸೂಚನಾ | ಪಟ್ಟಿ : ಉಪವೇಶನದ ಬ್ಯಾಲೆಟ್‌ ನಡೆಯುವ ಸಮೂಹ | ಪತ್ರಗಳನ್ನು ಸ್ವೀಕರಿಸಲು | ಪತ್ರಗಳ ಬ್ಯಾಲೆಟ್‌ ಸಂಖ್ಯೆ | ದಿನಾಂಕ ಸ್ಥಳ ಮತ್ತು ಸಮಯ ಕೊನೆಯ ದಿನಾಂಕ | ನಡೆಸುವ ದಿನಾಂಕ | * [1115652023 ಆ೨8 03.02.2022 05.02.2022 (ಮಂಗಳವಾರ) ಡಿ ಛ್‌ B 2 16022022 ಬ ಚ ಇ-€ 03.02.2022 07.02.2022 ತ್‌ (ಬುಧವಾರ) ಸಶಕ್ತ ೫43 3} 17.02.2022 | H ವ ಈ-0 04.02.2022 08.02.2022 tH (ಗುರುವಾರ) 1 ಕ್ಕ ವು [$1 1 4. 18.02.2022 | ಎ § w-E 05.02.2022 09.02.2022 (ಶುಕ್ರವಾರ) ಕ್ಲ T 21.02.2022 ಅಗಿ 07.02.2022 10.02.2022 (ಸೋಮವಾರ) ಡ್ಡ DSN ತಾತಾ SE ರ ಫಲಾ ಟಿ ಆತ್ರ 08.02.2022 11.02.2022 ಸ ಜ್ರ (ಮಂಗಳವಾರ) sd ಗ _ ಫಿ "ಕ 21622055 ಸ್ಟ ಶನ ~-C 09.02.2022 14.02.2022 4 Sw (ಬುಧವಾರ) by bk NR Ky 1] ತಾತಾ) ೫] 77. ] § 484 ಈಗ 10.02.2022 15.02.2022 ೪ ಟ್ಟ 1 (ಗುರುವಾರ) 4 ಬ್ದ Io. ೬... ಉರ 11.02.2022 16.02.2022 (ತುಕ್ರವಾರ) ನಿಯಮ 39ರ ಮೇರೆಗೆ ಪ್ರಶ್ನೆಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು ಮತ್ತು ನಿಯಮ 41ರ ಮೇರೆಗೆ ಉತ್ತರಗಳನ್ನು ಒದಗಿಸಲು ಇರುವ 10 ದಿನಗಳ ಕಾಲಾವಕಾಶವನ್ನು ಪ್ರಸ್ತುತ ಅಧಿವೇಶನದ ಪ್ರಶ್ನೋತ್ತರ ದಿನಾಂಕಗಳ ಅವಧಿಗೆ ಮಾತ್ರ ಕಡಿತಗೊಳಿಸಲಾಗಿರುತ್ತದೆ. ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಈ ಕೆಳಕಂಡ ಪಟ್ಟಿಯಲ್ಲಿ ನೀಡಲಾಗಿದೆ:- ಸಮೂಹ ಅ-ಸAಿ ೆ ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ 21ನೇ ಫೆಬ್ರವರಿ 2022 (ಸೋಮವಾರ) ಸಂಬಂಧಪಟ್ಟ ಮಂತ್ರಿಗಳು ಕಂದಾಯ ಸಚಿವರು ಇಲಾಖೆಗಳು ಕಂದಾಯ ಇಲಾಖೆಯಿಂದ ಮುಜರಾಯಿ ಹೊರತುಪಡಿಸಿ ಕಂದಾಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು 1. ವಸತಿ ಇಲಾಖೆ 2 ಮೂಲಸೌಲಭ್ಯ ಅಭಿವೃದ್ದಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಮೂಲಸೌಲಭ್ಯ ಅಭಿವೃದ್ಧಿ [= ಮೀನುಗಾರಿಕೆ, ಬಂದರು 1. ಪಶುಸಂಗೋಪನೆ ಮತ್ತು ಮತು ಒಳನಾಡು ಜಲಸಾರಿಗೆ ಮೀನುಗಾರಿಕೆ ಇಲಾಖೆಯಿಂದ ಮೀನುಗಾರಿಕೆ ಸಚಿವರು ಫಿ ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಬಂದರು ಹಾಗೂ ಒಳನಾಡು ಜಲಸಾರಿಗೆ ಲೋಕೋಪಯೋಗಿ ಸಚಿವರು ಪಶುಸಂಗೋಪನೆ ಸಚಿವರು ಲೋಕೋಪಯೋಗಿ ಇಲಾಖೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಿಂದ ಪಶುಸಂಗೋಪನೆ ಮುಜರಾಯಿ ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರು 1. ಕಂದಾಯ ಇಲಾಖೆಯಿಂದ ಮುಜರಾಯಿ ಸ್ರಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಸ್‌ ಇಲಾಖೆಯಿಂದ ಹಜ್‌ ಮತ್ತು ವಕ್ಷ | ಸಮೂಹ ಆ-B ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ 15 ಮತು 22ನೇ ಮುಖ್ಯಮಂತ್ರಿಗಳು 1. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಫೆಬ್ರವರಿ 2022 (ಮಂಗಳವಾರ) 2. ಸಂಪುಟ ವ್ಯವಹಾರಗಳು. 3. ಆರ್ಥಿಕ ಇಲಾಖೆ 4, ನಗರಾಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಅಭಿವೃದ್ಧಿ 5. ಒಳಾಡಳಿತ ಇಲಾಖೆಯಿಂದ ಗುಪ್ತಚರ 6. ಹಂಚಿಕೆಯಾಗದ ಇನ್ನಿತರೆ ಖಾತೆಗಳು. ಜಲಸಂಪನ್ಮೂಲ ಸಚಿವರು fees ಜಲಸಂಪನ್ಮೂಲ ಇಲಾಖೆಯಿಂದ ಭಾರಿ ಮತ್ತು ಮಧ್ಯಮ ನೀರಾವರಿ _! ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು 1. ಜಲಸಂಪನ್ಮೂಲ ಇಲಾಖೆಯಿಂದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ 2. ಕಾನೂನು ಇಲಾಖೆ 3. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ [i HS ಗೃಹ ಸಚಿವರು ಒಳಾಡಳಿತ ಇಲಾಖೆಯಿಂದ ಗುಪ್ತಚರ ವಿಭಾಗ ಹೊರತುಪಡಿಸಿ ಒಳಾಡಳಿತ ಕಾರ್ಮಿಕ ಸಚಿವರು ಕಾರ್ಮಿಕ ಇಲಾಖೆ ಅಬಕಾರಿ ಸಚಿವರು ಆರ್ಥಿಕ ಇಲಾಖೆಯಿಂದ ಅಬಕಾರಿ ಸಮೂಹ ಇ-C ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ 16 ಮತ್ತು 23ನೇ ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಫೆಬ್ರವರಿ 2022 | ಪಂಚಾಯತ್‌ರಾಜ್‌ ಸಚಿವರು ಇಲಾಖೆ (ಬುಧವಾರ) ಸಾರಿಗೆ ಹಾಗೂ ಪರಿಶಿಷ್ಟ 1. ಸಾರಿಗೆ ಇಲಾಖೆ ಪಂಗಡಗಳ ಕಲ್ಯಾಣ ಸಚಿವರು 2. ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಸಮಾಜ ಕಲ್ಯಾಣ ಹಾಗೂ 1. ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ 2. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಇಲಾಖೆ ಕೃಷಿ ಸಚಿವರು ಕೃಷಿ ಇಲಾಖೆ ರೇಷ್ಮೆ ಹಾಗೂ ಯುವ 1. ತೋಟಗಾರಿಕೆ ಮತ್ತು ರೇಷ್ಮೆ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರೇಷ್ಮೆ ಸಚಿವರು 2. ಯುವ ಸಬಲೀಕರಣ ಮತ್ತು ಕ್ರೀಡಾ. ಇಲಾಖೆ | ತೋಟಗಾರಿಕೆ ಹಾಗೂ ಯೋಜನೆ, |. ತೋಟಗಾರಿಕೆ ಮತ್ತು ರೇಷ್ಮೆ ಕಾರ್ಯಕ್ರಮ ಸಂಯೋಜನೆ ಮತ್ತು ಇಲಾಖೆಯಿಂದ ತೋಟಗಾರಿಕೆ ಸಾಂಖ್ಯಕ ಸಚಿವರು 2. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಮೂಹ ಈ-ರ ಸಂಬಂಧಪಟ್ಟ ಮಂತ್ರಿಗಳು ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಇಲಾಖೆಗಳು 1. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ ಇಲಾಖೆಯಿಂದ ಅರಣ್ಯ. 2. ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು 1.ಶಿಕ್ಷಣ ಇಲಾಖೆಯಿಂದ ಉನ್ನತ ಶಿಕ್ಷಣ 2.ಮಾಹಿತಿ ತಂತ್ರಜ್ಞಾನ, ಜೈವಿಕ. ತಂತ್ರಜ್ಞಾನ ಹಾಗೂ ವಿಜಾನ ಮತು ತಂತಜಾನ ಇಲಾಖೆ ಘು ೨ ಮ್‌ 3.ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಜೀವಿಶಾಸ ಮತು ಪರಿಸರ ಮೆ ಎದಿ ಹಾಗೂ ಪವಾಸೋದಮ ಸಚಿವರು 1. ಅರಣ್ಯ, ಪರಿಸರ ಮತು ಜೀವಿಶಾಸ 2 ಮೆ ಜೇವಿಶಾಸ ಮೆ ಮ 2. ಪ್ರವಾಸೋದ್ಯಮ ಇಲಾಖೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು 1. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ. 2. ವೈದ್ಯಕೀಯ ಶಿಕ್ಷಣ ಇಲಾಖೆ. 1. ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಖಿ ci 2. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ § ಇಲಾಖೆಯಿಂದ ಸಕಾಲ. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು 1. ಇಂಧನ ಇಲಾಖೆ 2; ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಮೂಹ ಉ-£ ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು — ಇಲಾಖೆಗಳು 18 ಮತ್ತು 25ನೇ ಫೆಬ್ರವರಿ 2022 (ಶುಕ್ರವಾರ) ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಹೊರತುಪಡಿಸಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಕೈಗಾರಿಕೆ ಸಕ್ತರೆ ಇಲಾಖೆಯಿಂದ ೈ ಸಹಕಾರ ಸಚಿವರು ನಗರಾಭಿವೃದ್ಧಿ ಸಚಿವರು ಲ ಸಹಕಾರ ಇಲಾಖೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(೬೬೪?/610), ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ . (KUIDFC) uಳಗೊಂಡಂತೆ ನಗರಾಭಿವೃದ್ಧಿ ಇಲಾಖೆ (ಬೆ೦ಗಳೂರು ಅಭಿವೃದ್ಧಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆ೦ಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಾಗೂ ನಗರ ಯೋಜನಾ ನಿರ್ದೇಶನಾಲಯ ಹೊರತುಪಡಿಸಿ) ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು 1) ನಗರಾಭಿವೃದ್ಧಿ ಇಲಾಖೆಯಿಂದ ಹುರಸಭೆ ಮತ್ತು ಸ್ಥಳೀಯ ಸಂಸ್ಥೆಗಳು (ನಗರ ಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು) 2) ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು 3) ಸಾರ್ವಜನಿಕ ಉದ್ದಿಮೆಗಳ ಇಲಾಖೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ *ಲಛ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು ]. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗಣಿ ಮತ್ತು ಭೂ ವಿಜ್ಞಾನ. ಹಾಗೂ 2. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಿರಿಯ ನಾಗರೀಕರ ವಿಕಲಚೇತನರ ಮತ್ತು ಸಬಲೀಕರಣ ಇಲಾಖೆ ಕೈಮಗ್ಗ ಮತು ಜವಳಿ |. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗ ಎದಿ ಹಾಗೂ ಸಕ್ನರೆ ಸಚಿವರು ಕೈಮಗ್ಗ ಮತ್ತು ಜವಳಿ ಫಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಕಬು ಅಭಿವದಿ ಮತು ಸಕ್ತರೆ ನಿರ್ದೇಶನಾಲಯ ಬ ೪% ಎ 1. ಸ್ರ 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟೆ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ.(ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅ೦ದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅನುಮತಿಸಲಾಗುವುದು) ಅರ್ಧ ಗಂಟಿ ಕಾಲಾವಧಿಯ ಸೂಚನಾ ಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ತವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯ೦ತ ಮಹತ್ವವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ನೋತ್ತರ, ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮ೦ಡನೆಯ ತರುವಾಯ) ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತ್ತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಟಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಛಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಯರ ವಿಧೇಯಕಗಳನ್ನು ನಿಯಮ 75(1) ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಟಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. 10 ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ. 1 ಖಾಸಗಿ ಸದಸ್ಯರ ಖಾಸಗಿ ಸದಸ್ಯರ ವಿಧೇಯಕ ಮತ್ತು ಖಾಸಗಿ ಸದಸ್ಯರ ಬ್ಯಾಲೆಟ್‌ ನಡೆಯುವ ಸ್ಥಳ ಕಾರ್ಯಕಲಾಷಗಳಿಗೆ | ನಿರ್ಣಯಗಳ ಸೂಚನಾ ವಿಧೇಯಕ ಮತ್ತು ಮತ್ತು ಸಮಯ ಗೊತ್ತುಪಡಿಸಿದ ಪತ್ರಗಳನ್ನು ಸ್ವೀಕರಿಸಲು ನಿರ್ಣಯಗಳಿಗೆ ದಿನಾಂಕ ಕೊನೆಯ ದಿನಾಂಕ ಬ್ಯಾಲೆಟ್‌ ನಡೆಸುವ ದಿನಾಂಕ 17.02.2022 10.02.2022 15.02.2022 ಸ (ಗುರುವಾರ) (ಗುರುವಾರ) (ಮಂಗಳವಾರ) ಚ್ಚ” ೫. 1 2 ತ ಕ್ರಿತ ಕೆ § 1 ಇ ಸ್ಟ 68 24.02.2022 17.02.2022 22.02.2022 ಸ k ಸ ಚ (ಗುರುವಾರ) (ಗುರುವಾರ) (ಮಂಗಳವಾರ) 83 “Fp ಲಿ f UB «3 ಕ್ರ ಸ್ತ B 8. ಅರ್ಜಿಗಳು (ನಿಯಮ 136 ರಿಂದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತದೃಷ್ಟಿಯ ನಾಗರೀಕರ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. ಕರ್ನಾಟಕ ಏಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-1ಟ ಮತ್ತು 2 ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ) ಕರ್ನಾಟಕ ವಿಧಾನ ಸಭೆ ಇವರಿಗೆ: ಕರ್ನಾಟಕ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಪ್ರಶ್ನೆಗಳು, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು /ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಒಳಗೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ:128, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ನೀಡತಕ್ಕದ್ದು. ಈ ಲಘು ಪ್ರಕಟಣೆಯು www.kla-kar.nic-in/assembly/ 100 /lob.htm ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಕರು ಸೂಚನಾ ಪತ್ರಗಳನ್ನು ಈ ಕೆಳಕ೦ಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) ii 2 ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬ೦ಧಪಟ್ಟಿರತಕ್ಕದ್ದು: ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ತಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; ಅದು ಸಂದಿಗ್ದವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; . ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಷದ್ದಲ್ಲ; ದಿಸ್‌ . ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬಾರರಾಗಿರತಕದ್ದು; ದಿ ಕದಿ . ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು. ಅಣಕದ ಮಾತುಗಳನ್ನು ದೋಷಾರೋಪಣೆಗಳನ್ನು, ಶ್ಲಾಘನೆ, ವಿಶ್ಲೇಷಣೆಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ; . ಅದರಲ್ಲಿ ಯಾವುದಾದರೂ ಒ೦ದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ. . ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ಪಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದಲ್ಲ; . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅ೦ತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕದಲ್ಲ; . ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ದ್ವನಿತಗೊಳ್ಳುವಂತಿರತಕ್ಕದಲ್ಲ; . ಒಂದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದಿರುವಂತಹ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ಚಿಸತಕ್ನದಲ್ಲ; [ಹ ಲ್ಸ ಸ ಪ್ರಾ 13 14. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೋ ಅಂಥ ಪ್ರಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನ: ಕೇಳತಕ್ಕದಲ್ಲ; 15. ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; 16. ಅದರಲ್ಲಿ, ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳತಕ್ಕದಲ್ಲ; 17. ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; 18. ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 19. ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದಲ್ಲ; 20.ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ. ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ. 2 ಹಾ, . ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೇ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕದಲ್ಲ. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸ೦ಭವವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; 22.ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ, ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; 14 ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದಲ್ಲಿ ದಿನಾಂಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. 9) (WL ಶ್ನೈ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. ಹ (WL ಶ್ನೆಯನ್ನು ಓಡಲ್ಲ, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. ಆ (8. ಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ wl ಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. ಸ್ಯ ಜೇ kkk ಸೇ 15 ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 14ನೇ ಫೆಬ್ರವರಿ, 2022 (ಸಮಯ: ಬೆಳಿಗ್ಗೆ 1100 ಗಂಟೆಗೆ) 1. ವಿಧಾನ ಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ಮಾನ್ಯ ರಾಜ್ಯಪಾಲರಿಂದ ಭಾಷಣ (ರಾಜ್ಯಪಾಲರ ಭಾಷಣ ಮುಗಿದ ಹದಿನೈದು ನಿಮಿಷದ ನಂತರ) 2. ಕಾರ್ಯದರ್ಶಿಯವರ ವರದಿ ಕಾರ್ಯದರ್ಶಿಯವರು:- ಅ) ಮಾನ್ಯ ರಾಜ್ಯಪಾಲರು ಮಾಡಿದ ಭಾಷಣದ ಪ್ರತಿಯನ್ನು ಸಭೆಯಲ್ಲಿ ಮಂಡಿಸುವುದು. ಆ) ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಜ್ಯಪಾಲರಿ೦ದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. 3. ಸಂತಾಪ ಸೂಚನೆ ಎಂ.ಕೆ.ವಿಶಾಲಾಕ್ಸಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು 1:೦/://510.1:07.17:10.17/05507 110/10. 117 ೫'.ಗಿಸಾಜಗಿಗ ಗ೫ಡ 1850151 ಗ47111 ಗ 55851101, (15% 5571/8171) 11/71೯1 ೧೯೧೦೦1೦೫ 1157 ೦೯ 8058೫755 101768), (7೮ 146 760/೩೧77, 2022 (11176: 11.00 ಡಿ.1.) 71. ಡ೫0೧೧೫55 87 ಓ1೦ಣ'5೫17 ೧೦೪೫೫7೫೫೦೧ 7೦ 77೯೫೯85 1185118775 ೦೯ 8೦7೯೫ 77೩೯5 ೫೦೮5೯೫೮5 ೦೯ 18015೧ 7೮ಣ೫ (15 1111701665 ೩೫:೮೯ ೮೦೪೮೧೧ ೦೯'5 ಗಿ661655) 2. ಆನ7ಲಿಾರರರಿಾರ' ಆ ಇಣಣ೦೧೫7 56೮೦೫೮೬೩೭೪ ಓ೦ 187:- ೫) ಓ ೦೦0] ೦8 ೮6 ಗಿ]: 55 66111761606 077 0೦೧016 ೮೦೪೮೫೧೦೫. 1) 1.15 ೦" 01115 17701013 13817೮ 16೦೮17೮೮ (12೮6 ೩55೮೧ ೦1 0೦೪೮೧೦೫೯ 51೭1050೦೮೫ ॥0೦ (176 185( 7೦೦1೬. ತಿ. ೦81೮೧೫7 ಐರ್ಣಗಾಣನಣಲಔೂ 78.12.1715 ೯1 41 ಗಿ೫೭೦7] 56೦೫೮೬೩7 (1/0) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು 7:೭ಾ://ೇ1%. ೫ಂ7.1೭1೦. 170/0 55೮೫೬) /10%/10%. 1.77೬ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 15ನೇ ಫೆಬ್ರವರಿ, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಒಂದನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ಒಂದನೇ ಪಟ್ಟಿ J ft 5 ಲ ತ ಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ “ದಿನಾ೦ಕ 14ನೇ ಫೆಬ್ರವರಿ, 2022ರ ಸೋಮವಾರದಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞತಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ” ಎಂದು ಶ್ರೀ ಪಿ. ರಾಜೀವ್‌ ಅವರು ಸೂಚಿಸುವುದು; ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು ಅನುಮೋದಿಸುವುದು. 3. ಗಮನ ಸೆಳೆಯುವ ಸೂಚನೆಗಳು [ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಪಹಣಿ ಪತ್ರಗಳಲ್ಲಿ ಮೈಸೂರು ಸರ್ಕಾರ ಎಂದು ನಮೂದಾಗಿದ್ದು, ಗೇಣಿ ಹಕ್ಕನ್ನು ಪಡೆಯಲು ರೈತರು ತೊಂದರೆ ಅನುಭವಿಸುತ್ತಿರುವುದರಿಂದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ರೈತರು ತಮ್ಮ ಗೇಣಿ ಹಕ್ಕು ಪಡೆಯಲು ರಿಗ್ರ್ಯಾಂಟ್‌ ಮಾಡಲು ಅವಕಾಶ ನೀಡಿರುವ ಬಗ್ಗೆ ಹಾಗೂ ನೂತನ ತಿದ್ದುಪಡಿ ಮಾರ್ಗಸೂಚಿಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 2) ಶ್ರೀ ಯಶವಂತರಾಯಗೌಡ ವಿಶ್ಲಲಗೌಡ ಪಾಟೀಲ್‌ ಅವರು - ಇಂಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಾಳಾಗಿರುವ ರಸ್ತೆಗಳನ್ನು ಸುಧಾರಣೆ ಮಾಡಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ. ಗಮನ ಸೆಳೆಯುವುದು. RD 3) 4) 5) 6) 7) 8) 9) 10) ಡಾ. ಅಜಯ್‌ ಧರ್ಮಸಿಂಗ್‌ ಅವರು - ಪೊಲೀಸ್‌ ಇಲಾಖೆಯಲ್ಲಿ ಖಾಲಿಯಿರುವ ಪಿ.ಎಸ್‌.ಐ. ಹುದ್ದೆಯ ನೇಮಕಾತಿ ಸಂಬಂಧ ಹೊರಡಿಸಿರುವ ತಾತ್ಕಾಲಿಕ ಪಟ್ಟಿಯಲ್ಲಿ ಮೆರಿಟ್‌ನಲ್ಲಿ ಉತ್ತೀರ್ಣರಾಗಿರುವ ಕಲ್ಯಾಣ ಕರ್ನಾಟಕ ವೃಂದದವರನ್ನು ಉಳಿದ ವೃ೦ದಗಳಿಗೆ ಪರಿಗಣಿಸದೇ ಇರುವುದರಿಂದ ಕಡಿಮೆ ಮೆರಿಟ್‌ ಹೊಂದಿದ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆಯಿ೦ದ ವಂಚಿತರಾಗಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಮಲೆನಾಡು ಭಾಗದಲ್ಲಿ ಪಹಣಿಯ ಬೆಳೆ ಕಾಲಂನಲ್ಲಿ ಬೆಳೆಗಳನ್ನು ನಮೂದಿಸದೆ ಇರುವುದರಿ೦ದ ವಿವಿಧ ಸೌಲಭ್ಯಗಳನ್ನು ಪಡೆಯಲು ರೈತರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀರಂಗಪಟ್ಟಣದ ಜಿಲ್ಲಾ ರಸ್ತೆಗಳು ಹಾಗೂ ರಾಜ್ಯ ಹೆದ್ದಾರಿಗಳು ಹಾಳಾಗಿರುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಇಂದು. ಶ್ರೀ ಅಭಯ್‌ ಪಾಟೀಲ್‌ ಅವರು - ರಾಜ್ಯದಲ್ಲಿ ಬಿನ್‌ ಶೇತ್ಚಿ ಆಗಿರುವ/ಆಗಿರದ ಕೃಷಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಬಡ ಕೂಲಿ ಕಾರ್ಮಿಕರು, ನೇಕಾರರು ತಾಂತ್ರಿಕ ಹಾಗೂ ಆಡಳಿತಾತ್ಮಕ ಕಾರಣಗಳಿಂದಾಗಿ ಮೂಲ ಸೌಲಭ್ಯಗಳಿಂದ ವಂಚಿತರಾಗುತ್ತಿರುವುದರಿಂದ ಅವರುಗಳಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಶಿವಲಿಂಗೇಗೌಡ ಅವರು - ರಾಗಿ ಖರೀದಿ ನಿಲ್ಲಿಸಿರುವುದರಿಂದ ರೈತರುಗಳಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರಕ್ಕೆ ಎಸ್‌.ಸಿ.ಪಿ. ಟಿ.ಎಸ್‌.ಪಿ. ಯೋಜನೆಯಡಿಯಲ್ಲಿ ಗಂಗಾಕಲ್ಯಾಣ ಯೋಜನೆ ಕೊಳವೆ ಬಾವಿಗಳನ್ನು ಕೊರೆಯುವ ಗುರಿಯನ್ನು ಕಡಿತಗೊಳಿಸಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಸಾಫ ಫ್ಟ್‌ವೇರ್‌ ದೋಷದಿಂದಾಗಿ ಬಿ.ಪಿ.ಎಲ್‌. ಕಾರ್ಡ್‌ ಬದಲಾಗಿ ಎ.ಪಿ.ಎಲ್‌. ಕಾರ್ಡ್‌ ಪರಿವರ್ತನೆಯಾಗಿರುವುದರಿಂದ ಮಾಸಿಕ ಪಿಂಚಣಿ, ಹಿರಿಯ ನಾಗರಿಕ ಪಿಂಚಣಿ, ಸಂಧ್ಯಾ ಸುರಕ್ಷಾ ಮಾಸಿಕ ಪಿ೦ಚಣಿ, ಅಂಗವಿಕಲ ಮಾಸಿಕ ಹಿ೦ಚಣಿ ಸೇರಿದಂತೆ ವಿವಿಧ ಮಾಸಿಕ ಧನವನ್ನು ಪಡೆಯಲು ಅರ್ಹ ಫಲಾನುಭವಿಗಳು ಅನುಭವಿಸುತ್ತಿರುವ ತೊ೦ದರೆಯ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ದುರ್ಯೋಧನ ಮಹಾಲಿಂಗಪ್ಪ ಐಹೊಳೆ ಅವರು - ಬೆಳಗಾವಿ ಜಿಲ್ಲೆಯಲ್ಲಿ ಗ್ರಾಮೀಣ ಕ್ರೀಡೆಯಾದ ಕುಸ್ಥಿಯನ್ನು ಉತ್ತೇಜಿಸಲು ಗರಡಿ ಮನೆಗಳನ್ನು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಟಿ) 11) 12) 13) 14) 15) ಶ್ರೀ ಉಮಾನಾಥ್‌ ಎ. ಕೋಟ್ಯಾನ್‌ ಅವರು - ಕರಾವಳಿ ಪ್ರದೇಶಗಳಲ್ಲಿ ಕಡಲ ತೀರವು ಸೇರಿದಂತೆ ನದಿಗಳ ಸರಹದ್ದುಗಳಲ್ಲಿ ಅಪಾರ ಮರಳಿನ ಲಭ್ಯವಿದ್ದರೂ ಮರಳಿನ ಕೃತಕ ಅಭಾವ ಸೃಷ್ಟಿಯಾಗಿರುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಹ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ್‌ ಅವರು - ಪಿರಿಯಾಪಟ್ಟಣ ಕ್ಷೇತ್ರದಲ್ಲಿರುವ ಬುಡಕಟ್ಟು ಹಾಗೂ ಆರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಹಾಡಿಗಳಿಗೆ ಸಂಪರ್ಕ ರಸ್ತೆ ಹಾಗೂ ಮೂಲಭೂತ ಸೌಕರ್ಯ ಒದಗಿಸಲು ಟಿ.ಎಸ್‌.ಪಿ. ಯೋಜನೆಯಡಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಪ್ಪ (ಬೆಂಗಳೂರು ದಕ್ಷಿಣ) ಅವರು - ಬೆ೦ಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 'ಅರೇಹಳ್ಳಿ ಗ್ರಾಮದಲ್ಲಿ ವಾಸವಾಗಿರುವ ನಾಗರಿಕರಿಗೆ ಸರ್ಕಾರಿ ಪದವಿ ಕಾಲೇಜು, ಉನ್ನತ ದರ್ಜೆಯ ಸರ್ಕಾರಿ ಆಸ್ಪತ್ರೆ, ಆಟದ ಮೈದಾನ, ಒಳಾಂಗಣ/ಹೊರಾಂಗಣ ಕ್ರೀಡಾಂಗಣ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಕಂದಾಯ ಸಜೆವರ ಗಮನ ಸೆಳೆಯುವುದು. ಶ್ರೀ ಎ.ಎಸ್‌. ಪಾಟೀಲ್‌ ನಡಹಳ್ಳಿ ಅವರು - ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ವಿವಿಧ ಅಭಿವೃದ್ದಿ ನಿಗಮಗಳ ಸ್ವಯಂ ಉದ್ಯೋಗ ಹಾಗೂ ಉದ್ಯಮಶೀಲತಾ ಯೋಜನೆಗಳಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನಿರುದ್ಯೋಗಿಗಳಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವ ಕುರಿತು ಕಡಿಮೆ ಗುರಿಯನ್ನು ನಿಗದಿಪಡಿಸಿರುವುದರಿ೦ದ “ರ ಫಲಾನುಭವಿಗಳು ತೊ೦ದರೆ ಅನುಭವಿಸುತ್ತಿರುವ ಬಗ್ಗೆ ಹಾಗೂ ಕೆಲವು ಯೋಜನೆಗಳಲ್ಲಿ ಕಡಿತಗೊಳಿಸಿರುವ ಸಬ್ಸಿಡಿ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 16ನೇ ಫೆಬ್ರವರಿ, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಎರಡನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ಎರಡನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೊದಲನೇ ಮತ್ತು ಎರಡನೇ ಪಟ್ಟಿ 3. ಶಾಸನ ರಚನೆ ವಿಧೇಯಕವನ್ನು ಮಂಡಿಸುವುದು 1. ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2022ನೇ ಸಾಲಿನ ಕ್ರಿಮಿನಲ್‌ ಕಾನೂನು ತಿದ್ದುಪಡಿ ಅಧ್ಯಾದೇಶ, 1944 (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2 4. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ ದಿನಾಂಕ 15ನೇ ಫೆಬ್ರವರಿ, 2022ರಂದು ಶ್ರೀ ಪಿ. ರಾಜೀವ್‌ ರವರು ಸೂಚಿಸಿ, ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ರವರು ಅನುಮೋದಿಸಿದ ಕೆಳಕಂಡ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ (ಎರಡನೇ ದಿನ). “ದಿನಾಂಕ 14ನೇ ಫೆಬ್ರವರಿ, 2022 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞತಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ”. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀ ಎ.ಟಿ. ರಾಮಸ್ವಾಮಿ ಅವರು - ಬೆ೦ಗಳೂರು ನಗರ ಜಿಲ್ಲೆ ಬೇಗೂರು ಹೋಬಳಿ ಹುಳಿಮಾವು ಗ್ರಾಮದಲ್ಲಿ ಸರ್ಕಾರಿ ಭೂಮಿಯ ಹಕ್ಕು ದಾಖಲೆಗಳನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಯ ಹೆಸರುಗಳಿಗೆ ದಾಖಲೆ ಮಾಡಿರುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಇದೇ ರೀತಿ ರಾಜ್ಯದಲ್ಲಿ ಹಲವಾರು ಪ್ರಕರಣಗಳಲ್ಲಿ ಸರ್ಕಾರದ ಆಸ್ತಿ ಲೂಟಿಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 6. ಗಮನ ಸೆಳೆಯುವ ಸೂಚನೆಗಳು ) ಡಾ. ಅಜಯ್‌ ಧರ್ಮಸಿಂಗ್‌ ಅವರು - ಪೊಲೀಸ್‌ ಇಲಾಖೆಯಲ್ಲಿ ಖಾಲಿಯಿರುವ ಪಿ.ಎಸ್‌.ಐ. ಹುದ್ದೆಯ ನೇಮಕಾತಿ ಸಂಬಂಧ ಹೊರಡಿಸಿರುವ ತಾತ್ಕಾಲಿಕ ಪಟ್ಟಿಯಲ್ಲಿ ಮೆರಿಟ್‌ನಲ್ಲಿ ಉತ್ತೀರ್ಣರಾಗಿರುವ ಕಲ್ಯಾಣ ಕರ್ನಾಟಕ ವೃ೦ದದವರನ್ನು ಉಳಿದ ವೃಂದಗಳಿಗೆ ಪರಿಗಣಿಸದೇ ಇರುವುದರಿಂದ ಕಡಿಮೆ ಮೆರಿಟ್‌ ಹೊಂದಿದ ಕಲ್ಮಾಣ ಕರ್ನಾಟಕದ ಅಭ್ಯರ್ಥಿಗಳು ಆಯ್ಕೆ ಪಕಿಯೆಯಿಂದ ವಂಚಿತರಾಗಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. 3 2) 3) 4) 5) 6) 7) 8) ಶ್ರೀ ಅಭಯ್‌ ಪಾಟೀಲ್‌ ಅವರು - ರಾಜ್ಯದಲ್ಲಿ ಬಿನ್‌ ಶೇತ್ವಿ ಆಗಿರುವ/ಆಗಿರದ ಕೃಷಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಬಡ ಕೂಲಿ ಕಾರ್ಮಿಕರು, ನೇಕಾರರು ತಾಂತ್ರಿಕ ಹಾಗೂ ಆಡಳಿತಾತ್ಮಕ ಕಾರಣಗಳಿಂದಾಗಿ ಮೂಲ ಸೌಲಭ್ಯಗಳಿಂದ ವಂಚಿತರಾಗುತ್ತಿರುವುದರಿಂದ ಅವರುಗಳಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಎಸ್‌. ಪಾಟೀಲ್‌ (ನಡಹಳ್ಳಿ) ಅವರು - ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಮ್‌. ನಿಂಬಣ್ಣವರ ಅವರು - ಧಾರವಾಡ ಜಿಲ್ಲೆಯ ವಿವಿಧ ತಾಲ್ಲೂಕಿನ ಹಲವು ಗ್ರಾಮಗಳ ಫಾರ್ಮಂಗ್‌ ಕೋ-ಆಪರೇಟಿವ್‌ ಸೊಸೈಟಿಯ ಜಮೀನುಗಳನ್ನು ಉಳುಮೆ ಮಾಡುತ್ತಿರುವ ಅರ್ಹ ಬಡ ರೈತರಿಗೆ ಹಕ್ಕು ಪತ್ರ ವಿತರಣೆ ಮಾಡಿ, ಪಹಣಿ “ಪತ್ರಿಕೆಯಲ್ಲಿ ರೈತರ ಹೆಸರನ್ನು ಸಮ್ಮಾರಸುವ' ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ನಿಸರ್ಗ ನಾರಾಯಣ ಸ್ವಾಮಿ ಎಲ್‌.ಎನ್‌. ಅವರು - ದೇವನಹಳ್ಳಿ ತಾಲ್ಲೂಕಿನ ಹೈಟೆಕ್‌ ಡಿಫೆನ್ಸ್‌ ಅಂಡ್‌ ಏರೋಸ್ಪೇಸ್‌ ಪಾರ್ಕ್‌ಗೆ ಹೊಂದಿಕೊಂಡಂತೆ ಇರುವ ಜಮೀನನ್ನು ವಿಶ್ವವಿದ್ಯಾಲಯ ಸ್ಥಾಪಿಸಲು KIADB ನಿಗದಿಪಡಿಸಿರುವ ದರಕ್ಕಿಂತ ಕಡಿಮೆ ದರಕ್ಕೆ ಮೆ:ಸೆಂಟರ್‌ ಫಾರ್‌ ಎಜುಕೇಷನಲ್‌ ಅಂಡ್‌ ಸೋಷಿಯಲ್‌ ಸ್ಪಡೀಸ್‌, (CESS) ರವರಿಗೆ ಮಂಜೂರು ಮಾಡಿರುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರ ಗಮನ ಸೆಳೆಯುವುದು. ಶ್ರೀ ರಾಜೇಶ್‌ ನಾಯ್ಕ ಯು. ಅವರು - ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕೆ.ಎಸ್‌.ಆರ್‌.ಟಿ.ಸಿ. ಘಟಕದಲ್ಲಿ ಸಿಬ್ಬಂದಿಯ ಕೊರತೆಯಿಂದಾಗಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಂಟಾಗಿರುವ ತೊಂದರೆಯ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಮಾನೆ ಶ್ರೀನಿವಾಸ್‌ ಅವರು - ರಾಜ್ಯದಲ್ಲಿ ಅಪಘಾತವಾಗಿ ಮರಣ ಹೊಂದಿದ ವ್ಯಕ್ತಿಯು ದಾಖಲಾದ ಆಸ್ಪತ್ರೆಯ ವ್ಯಾಪ್ತಿಯಲ್ಲಿ ಬರುವ ಆರಕ್ಷಕ ಠಾಣಾ ಅಧಿಕಾರಿಯು ಮರಣೋತ್ತರ ಶವ ಪರೀಕ್ಷೆ ಮಾಡಿ, ವರದಿ ನೀಡಿ ಪಾರ್ಥಿವ ಶರೀರವನ್ನು ಹಸ್ತಾಂತರಿಸಲು ಅನುಕೂಲವಾಗುವಂತೆ ಕರ್ನಾಟಕ ಪೊಲೀಸ್‌ ಕಾಯ್ದೆಯನ್ನು ತಿದ್ದುಪಡಿಗೊಳಿಸುವ ಬಗ್ಗೆ ಮಾನ್ಯ ಗೃಹ ಸಜಿವರ ಗಮನ ಸೆಳೆಯುವುದು. ಶ್ರೀ ರವಿಸುಬ್ರಮಣ್ಯ ಎಲ್‌.ಎ. ಅವರು - ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರಗಳ ತನಿಖೆಯ ಹಂತದ ಬಗ್ಗೆ ಹಾಗೂ ಶ್ರೀ ವಸಿಷ್ಠ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಸ್ಥೆಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಮಾನ್ಯ ಸಹಕಾರ ಸಜಿವರ ಗಮನ ಸೆಳೆಯುವುದು. ..%/ -: ದ ಗ 9) ಶ್ರೀ ಕೆ.ವೈ. ನಂಜೇಗೌಡ ಅವರು - ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ಕನಿಷ್ಠ 5 ರೂ. ಗ್ರಾಹಕರ ಖರೀದಿ ದರ ಹೆಚ್ಚಿಸಿ ರಾಜ್ಯದ ಹಾಲು ಉತ್ಪಾದಕರ/ರೈತರ ಹಿತ ಕಾಯುವ ಬಗ್ಗೆ ಮಾನ್ಯ ಸಹಕಾರ ಸಜಿವರ ಗಮನ ಸೆಳೆಯುವುದು. 10) ಶ್ರೀ ಬಸನಗೌಡ ತುರವಿಹಾಳ್‌ ಅವರು - ಮಸ್ಕಿ ನಗರದ ತುಂಗಭದ್ರಾ ಯೋಜನೆ ಹೆಸರಿನಲ್ಲಿರುವ ಜಾಗದಲ್ಲಿ ವಾಸಿಸುತ್ತಿರುವ ದಲಿತರು, ಕಾರ್ಮಿಕರು, ಬಡವರು ಮತ್ತು ಸಾರ್ವಜನಿಕರ ಕುಟುಂಬ ವರ್ಗದವರಿಗೆ ಹಕ್ಕು ಪತ್ರ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 11) ಶ್ರೀ ಪಿಟಿ ಪರಮೇಶ್ವರ ನಾಯ್ಕ ಅವರು - ವಿದ್ಯುತ್‌ ಅಥವಾ ಆಕಸ್ಮಿಕ ಬೆಂಕಿ ಅವಘಡಗಳಿಂದ ರೈತರು ಬೆಳೆದ ಕಬ್ಬಿನ ಬೆಳೆಯು ಸುಟ್ಟು ಹೋದರೆ ಪರಿಹಾರ ನೀಡಲು ಅನುಕೂಲವಾಗುವಂತೆ ನಿಯಮವನ್ನು ಜಾರಿಗೊಳಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 12) ಶ್ರೀ ಟಿ. ರಘುಮೂರ್ತಿ ಅವರು - ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಬೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla. kar.nic.in/assembly/lobflob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾ೦ಕ 17ನೇ ಫೆಬ್ರವರಿ, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) [a 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಮೂರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಶೆ ಮೂರನೇ ಪಟ್ಟಿ 3. ಶಾಸನ ರಚನೆ ವಿಧೇಯಕವನ್ನು ಮಂಡಿಸುವುದು ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸ್ಟಾಂಪು (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 4. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ ದಿನಾಂಕ 15ನೇ ಫೆಬ್ರವರಿ, 2022ರಂದು ಶ್ರೀ ಪಿ. ರಾಜೀವ್‌ ರವರು ಸೂಚಿಸಿ, ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ರವರು ಅನುಮೋದಿಸಿದ ಕೆಳಕಂಡ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ (ಎರಡನೇ ದಿನ). “ದಿನಾಂಕ 14ನೇ ಫೆಬ್ರವರಿ, 2022 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಯತಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ”. ಟ್‌ 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀ ಎ.ಟಿ. ರಾಮಸ್ವಾಮಿ ಅವರು - ಬೆ೦ಗಳೂರು ನಗರ ಜಿಲ್ಲೆ ಬೇಗೂರು ಹೋಬಳಿ ಹುಳಿಮಾವು ಗ್ರಾಮದಲ್ಲಿ ಸರ್ಕಾರಿ ಭೂಮಿಯ ಹಕ್ಕು ದಾಖಲೆಗಳನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಯ ಹೆಸರುಗಳಿಗೆ ದಾಖಲೆ ಮಾಡಿರುವ ಕಾಗ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಇದೇ ರೀತಿ ರಾಜ್ಯದಲ್ಲಿ ಹಲವಾರು ಪ್ರಕರಣಗಳಲ್ಲಿ ಸರ್ಕಾರದ ಆಸ್ತಿ ಲೂಟಿಯಾಗುತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 2) 3) 4) 5) 6) 6. ಗಮನ ಸೆಳೆಯುವ ಸೂಚನೆಗಳು ಶ್ರೀ ಕೆ.ಜಿ. ಬೋಪಯ್ಯ ಅವರು - ಅಕ್ರಮ-ಸಕ್ರಮ ಯೋಜನೆಯಡಿ ರೈತರಿಗೆ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಕಾಲಾವಕಾಶವನ್ನು ಕೋವಿಡ್‌ ಹಿನ್ನೆಲೆಯಲ್ಲಿ ವಿಸ್ತರಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ರೂಪಿಸಿರುವ ಹೆಚ್‌.ಎನ್‌. ವ್ಯಾಲಿ ಕೆರೆ ನೀರು ತುಂಬಿಸುವ ಯೋಜನೆಯು ಕುಂಠಿತವಾಗಿರುವ ಬಗ್ಗೆ ಮಾನ್ಯ ಸಣ್ಣಿ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಪಾಟೀಲ್‌ ಅವರು - ಗದಗ-ಬೆಟಗೇರಿ ವ್ಯಾಪ್ತಿಯಲ್ಲಿ ಹಿಂದುಳಿದ ಅಲೆಮಾರಿ ಜನಾಂಗ ವಾಸಿಸುತ್ತಿರುವ ಪ್ರದೇಶಗಳಲ್ಲಿ ಗಂಥಾಲಯ ಸ್ಥಾಪಿಸುವ ಬಗ್ಗೆ ಎಷ್ಟು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ” ಸೆಳೆಯುವುದು ಶ್ರೀಮತಿ ಸೌಮ್ಯ ರೆಡ್ಡಿ ಅವರು - ರೈತರ ಆದಾಯ ದ್ವಿಗುಣಗೊಳಿಸಲು ರಾಜ್ಯದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 2ನೇ ಕೃಷಿ ನಿರ್ದೇಶನಾಲಯದ ಪ್ರಸ್ತುತ ಹಂತದ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಕನೀಜ್‌ ಫಾತಿಮಾ ಅವರು - ಕಲಬುರಗಿ ನಗರದ ವಿಶ್ವವಿದ್ಯಾಲಯ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ಎರಡೂವರೆ ವರ್ಷದ ಗಂಡು ಮಗು ನಿಗೂಢ ರೀತಿಯಲ್ಲಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ರಾಜ್ಯದಲ್ಲಿರುವ ಖಾಸಗಿ ಕಾಲೇಜುಗಳಲ್ಲಿ ಮ್ಯಾನೇಜ್‌ಮೆಂಟ್‌ ಕೋಟಾದಡಿ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರಿ ವಸತಿ ನಿಲಯಗಳಲ್ಲಿ ವಾಸ್ತವ್ಯಕ್ಕೆ ಅನುಕೂಲ ಕಲ್ಪಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಕಾಣ ಸಚಿವರ ಗಮನ ಸೆಳೆಯುವುದು. 37 7) 8) 9) 10) 11) ಶ್ರೀ ಅಮರೇಗೌಡ ಲಿಂಗನಗೌಡ ಪಾಟೀಲ್‌ ಬಯ್ಯಾಪುರ್‌ ಅವರು - ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ 1 ರಿಂದ 8ನೇ ತರಗತಿಯವರೆಗಿನ ಪದವೀಧರ ಶಿಕ್ಷಕರ ಹುದ್ದೆಗಳನ್ನು ಜೇಷ್ಠತೆ ಮತ್ತು ರೋಸ್ಟರ್‌ ಆಧಾರದ ಮೇಲೆ ಭರ್ತಿ ಮಾಡಲು ಹಾಗೂ 6 ತಿಂಗಳಿಗೊಮ್ಮೆ ಟಿ.ಇ.ಟಿ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮದಲ್ಲಿ ಸುರುಲಾನ್‌ ಸಂಸ್ಥೆಯ ಅನುಪಯುಕ್ತ ಜಾಗವನ್ನು ಕಸ ವಿಲೇವಾರಿ ಮಾಡಲು ಪಡುಬಿದ್ರಿ ಗ್ರಾಮ ಪಂಚಾಯತ್‌ಗೆ ಹಸ್ತಾಂತರಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಬಸವನಗೌಡ ದದ್ದಲ ಅವರು - ರಾಯಚೂರು ವಿಶ್ವವಿದ್ಯಾಲಯಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಹಾಗೂ ಬೋಧಕ/ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ. ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ದೇವಿಹಳ್ಳಿಯಿಂದ ಮಾರನಹಳ್ಳಿಯವರೆಗೆ ಪುನರ್‌ ನಿರ್ಮಾಣಗೊಳ್ಳುತ್ತಿರುವ "ಹೆದ್ದಾರಿ ಕಾಮಗಾರಿಯು ಕಳಪೆ ಮತ್ತು ಶೀವ ನಿಧಾನಗತಿಯಲ್ಲಿ ಸಾಗುತ್ತಿದ್ದರೂ ಸಕಲೇಶಪುರದಿಂದ ಮಂಗಳೂರಿನವರೆಗೆ ಹೆದ್ದಾರಿ ಬಂದ್‌ ಮಾಡಿ ಕಾಮಗಾರಿ ಮುಂದುವರೆಸಲು ಚಿಂತನೆ ನಡೆಸುತ್ತಿದ್ದು, ಇದರಿಂದಾಗಿ ಜನಸಾಮಾನ್ಯರಿಗೆ ಮತ್ತು ವ್ಯಾಪಾರಸ್ಥರಿಗೆ ತೊಂದರೆ ಉಂಟಾಗುವ ಬಗ್ಗೆ ಮಾನ್ಯ ಚೋಕೋಪಯೋಗಿ ಸಚಿವರ “ಗಮನ ಸೆಳೆಯುವುದು. ಶ್ರೀ ಪಿ. ರಾಜೀವ್‌ ಅವರು - ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಜನರ ಸ್ಮಶಾನಕ್ಕೆ ಖಾಸಗಿಯವರಿಂದ ಜಮೀನು ಖರೀದಿಸಲು ವಿಳಂಬವಾಗುತ್ತಿರುವುದರಿ೦ದ ಪರಿಶಿಷ್ಟ ಜಾತಿಯ ಜನರಿಗೆ ತೊ೦ದರೆಯಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾ೦ಕ 18ನೇ ಫೆಬ್ರವರಿ, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಹು 2 ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ನಾಲ್ಕನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ನಾಲ್ಕನೇ ಪಟ್ಟಿ 3. ವರದಿಯನ್ನೊಪ್ಪಿಸುವುದು 1) ಶ್ರೀ ಜಿ. ಸೋಮಶೇಖರ ರೆಡ್ಡಿ (ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿ) ಅವರು 2021-22ನೇ ಸಾಲಿನ ಕರ್ನಾಟಕ ವಿಧಾನ ಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿಯ 35ನೇ ವರದಿಯನ್ನೊಪ್ಪಿಸುವುದು. 4. ಶಾಸನ ರಚನೆ 1. ವಿಧೇಯಕವನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸಿವಿಲ್‌ ಸೇವೆಗಳ (201ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರರ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಸಖ 11. ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2022ನೇ ಸಾಲಿನ ಕ್ರಿಮಿನಲ್‌ ಕಾನೂನು ತಿದ್ದುಪಡಿ ಅಧ್ಯಾದೇಶ, 1944 (ಕರ್ನಾಟಕ ತಿದ್ದುಪಡಿ) ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ವ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ ದಿನಾಂಕ 15ನೇ ಫೆಬ್ರವರಿ, 2022ರಂದು ಶ್ರೀ ಪಿ. ರಾಜೀವ್‌ ರವರು ಸೂಚಿಸಿ, ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ರವರು ಅನುಮೋದಿಸಿದ ಕೆಳಕಂಡ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ (ಎರಡನೇ ದಿನ). “ದಿನಾಂಕ 14ನೇ ಫೆಬ್ರವರಿ, 2022 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞಕಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ”. 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀ ಎ.ಟಿ. ರಾಮಸ್ವಾಮಿ ಅವರು - ಬೆಂಗಳೂರು ನಗರ ಜಿಲ್ಲೆ ಬೇಗೂರು ಹೋಬಳಿ ಹುಳಿಮಾವು ಗ್ರಾಮದಲ್ಲಿ ಸರ್ಕಾರಿ ಭೂಮಿಯ ಹಕ್ಕು ದಾಖಲೆಗಳನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಯ ಹೆಸರುಗಳಿಗೆ ದಾಖಲೆ ಮಾಡಿರುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಇದೇ ರೀತಿ ರಾಜ್ಯದಲ್ಲಿ ಹಲವಾರು ಪ್ರಕರಣಗಳಲ್ಲಿ ಸರ್ಕಾರದ ಆಸ್ತಿ ಲೂಟಿಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 7. ಗಮನ ಸೆಳೆಯುವ ಸೂಚನೆಗಳು ) ಶ್ರೀ ರವಿಸುಬ್ರಮಣ್ಯ ಎಲ್‌.ಎ. ಅವರು - ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರಗಳ ತನಿಖೆಯ ಹಂತದ ಬಗ್ಗೆ ಹಾಗೂ ಶ್ರೀ ವಸಿಷ್ಠ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಸ್ಥೆಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಮಾನ್ಯ ಸಹಕಾರ ಸಜಿವರ ಗಮನ ಸೆಳೆಯುವುದು. 3 2) ಡಾ. ಯಂತ್ರೀಂದ್ರ ಸಿದ್ದರಾಮಯ್ಯ ಅವರು - ರಾಜ್ಯದಲ್ಲಿ ಭಾಗ್ಯಜ್ಯೋತಿ/ ಕುಟೀರಜ್ಯೋತಿ ಯೋಜನೆಯಡಿಯಲ್ಲಿನ ಫಲಾನುಭವಿಗಳು 40 ಯೂನಿಟ್‌ಗಳಿಗಿ೦ತ ಹೆಚ್ಚಿಗೆ ವಿದ್ಯುತ್‌ ಬಳಕೆ ಮಾಡಿದಾಗ ಉಚಿತವಾಗಿ ನೀಡುವ 40 ಯೂನಿಟ್‌ಗೂ ಸೇರಿದಂತೆ ಪೂರ್ಣ ಬಳಕೆಗೆ ವಿದ್ಯುತ್‌ ಶುಲ್ಕ ವಿಧಿಸಲಾಗುತ್ತಿರುವುದರಿಂದ ಬಡವರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಗಮನ ಸೆಳೆಯುವುದು. 3) ಶ್ರೀ ಸಂಜೀವ ಮಠಂದೂರು ಅವರು - ಪುತ್ತೂರು ನಗರ ಯೋಜನಾ ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಿವೇಶನ ಏನ್ಯಾಸ ನಕ್ಷೆ ಅನುಮೋದನೆಗೆ ಸಂಬಂಧಿಸಿದ ಕಾನೂನುಗಳಲ್ಲಿರುವ ಸಮಸ್ಯೆಗಳ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 4) ಶ್ರೀ ಡಿ.ಸಿ. ತಮ್ಮಣ್ಣ ಅವರು - ವಿಶ್ವೇಶ್ವರಯ್ಯ ನಾಲೆಯ ಆಧುನೀಕರಣದ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. 5) ಶ್ರೀ ಎಂ.ವಿ. ವೀರಭದ್ರಯ್ಯ ಅವರು - ಮಧುಗಿರಿ-ಶಿರಾ ರಾಷ್ಟ್ರೀಯ ಹೆದ್ದಾರಿಯ 4 ಪಥಗಳ ರಸ್ತೆ ಕಾಮಗಾರಿಯ ps ಹಾಗೂ ಕಾಮಗಾರಿಯನ್ನು ಅಭಿವೃದ್ಧಿ ಪಡಿಸಲು ನಿಗದಿಪಡಿಸಿರುವ ಕಾಲಮಿತಿಯ ಬಗ್ಗೆ ಮಾನ್ಯ FP 000 ಸಚಿವರ ಗಮನ ಸೆಳೆಯುವುದು. 6) ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಸೀನ್‌ ಆಫ್‌ ಕ್ರೈಂ ಆಫೀಸರ್‌ ಹುದ್ದೆಗೆ ನೇಮಕಾತಿ ಮಾಡಲು ಬಿ.ಎಸ್ಸಿ. ಪದವಿಯ ಜೊತೆಗೆ ನಿಗದಿಪಡಿಸಿರುವ 7000510 50೦1006 (ನ್ಯಾಯ ವಿಜ್ಞಾನ) ನಲ್ಲಿ ಒಂದು ವರ್ಷದ ಡಿಪ್ಲೊಮಾ ಕೊರ್ಸ್‌ ರಾಜ್ಯದಲ್ಲಿ ಯಾವುದೇ ಕಾಲೇಜುಗಳಲ್ಲಿ ಇಲ್ಲದೇ ಇರುವುದರಿಂದ ಬಿ.ಎಸ್ಸಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. 7) ಶ್ರೀ ಎಂ. ಅಶ್ವಿನ್‌ ಕುಮಾರ್‌ ಅವರು - ಮೈಸೂರು ಜಿಲ್ಲೆಯಲ್ಲಿ ರೈತರಿಗೆ ನೀಡುತ್ತಿರುವ 3 ಫೇಸ್‌ ವಿದ್ಯುತ್‌ನಲ್ಲಿ ವೃತ್ಯಯವಾಗುತ್ತಿರುವುದರಿಂದ ರೈತರು ಹ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ "ಬಗ್ಗೆ ಮಾನ್ಯ ಇಂಧನ 10 ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. 8) ಶ್ರೀ ಬಂಡೆಪ್ಪ ಖಾಶೆಂಪೂರ್‌ ಅವರು - ಸರ್ಕಾರಿ ಪ್ರಾಥಮಿಕ ಮತ್ತು ಪೌಢಶಾಲೆಗಳಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿ ಊಟದ ಜೊತೆಗೆ ನೀಡಲಾಗುತ್ತಿರುವ ಮೊಟ್ಟೆ ಮತ್ತು ಬಾಳೆಹಣ್ಣನ್ನು 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡದೆ ತಾರತಮ್ಯ ಮಾಡುತ್ತಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. 9) ಶ್ರೀ ಹೆಚ್‌. ನಾಗೇಶ್‌ ಅವರು - ಮುಳಬಾಗಿಲು ಬೈಪಾಸ್‌ನಲ್ಲಿ ಲಭ್ಯವಿರುವ ಸ್ಥಳದಲ್ಲಿ ಹೈಟೆಕ್‌ ಬಸ್‌ ನಿಲ್ದಾಣ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ ಪಂಗಡಗಳ ಕಲ್ಯಾಣ ಸಜಿವರ ಗಮನ ಸೆಳೆಯುವುದು. ಕ 10) 11) 12) ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಸಂಪೂರ್ಣ ಗ್ರಾಮಗಳನ್ನು ಗುಡಿಬಂಡೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿಯೇ ಈ ಹಿಂದೆ ಇದ್ದ ರೀತಿಯಲ್ಲಿ ಮುಂದುವರೆಸುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಡಾ. ಕೆ. ಅನ್ನದಾನಿ ಅವರು - ಕಾವೇರಿ ನದಿಯ ತಟಗಳಲ್ಲಿ ಹೇರಳವಾಗಿರುವ ಮರಳನ್ನು ಗಣಿಗಾರಿಕೆಯ ಮೂಲಕ ಸಾಗಾಣಿಕೆ ಮಾಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹಳೇ ಕೋಟೆ ಹೋಬಳಿ ದೊಡ್ಡಕುಂಚೆ ಗ್ರಾಮದಲ್ಲಿ ಮೇಲ್ಲರ್ಜೆಗೇರಿಸಲಾಗಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ಅಂದಾಜು ಪಟ್ಟಿಗೆ ಅನುಮೋದನೆ ನೀಡುವ ಬಗ್ಗೆ ಹಾಗೂ ಖಾಲಿಯಿರುವ ವೈದ್ಯರು ಮತ್ತು ಅವಶ್ಯಕ ಸಿಬ್ಬಂದಿಗಳ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assemblyflobflob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 21ನೇ ಫೆಬ್ರವರಿ, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಐದನೇ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ಐದನೇ 2. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸಿವಿಲ್‌ ಸೇವೆಗಳ (2011ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರರ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಸ್ಟಾಂಪು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4, ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2022ನೇ ಸಾಲಿನ ಕ್ರಿಮಿನಲ್‌ ಕಾನೂನು ತಿದ್ದುಪಡಿ ಅಧ್ಯಾದೇಶ, 1944 (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2 3. ಅರ್ಜಿಯನ್ನೊಪ್ಪಿಸುವುದು ಶ್ರೀ ಆನಂದ ಅಲಿಯಾಸ್‌ ವಿಶ್ವನಾಥ ಚಂದ್ರಶೇಖರ ಮಾಮನಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಯನ್ನು ಒಪ್ಪಿಸುವುದು: ವಾಲ್ಮೀಕಿ ಆಶ್ರಮದ ಶಾಲಾ ಶಿಕ್ಷಕರಿಗೆ ವೇತನ ಹೆಚ್ಚಳ ಹಾಗೂ ಖಾಯಂಗೊಳಿಸುವ ಬಗ್ಗೆ. 4. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾ ಸ್ತಾವ ದಿನಾಂಕ 15ನೇ ಫೆಬ್ರವರಿ, 2022ರಂದು ಶ್ರೀ ಪಿ. ರಾಜೀವ್‌ ರವರು ಸೂಚಿಸಿ, ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ರವರು ಅನುಮೋದಿಸಿದ ಕೆಳಕಂಡ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ (ಎರಡನೇ ದಿನ). “ದಿನಾಂಕ 14ನೇ ಫೆಬವರಿ, 2022 ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯ್ಕರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞಫಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ”. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀ ಎ.ಟಿ. ರಾಮಸ್ಥಾಮಿ ಅವರು - ಬೆ೦ಗಳೂರು ನಗರ ಜಿಲ್ಲೆ ಬೇಗೂರು ಹೋಬಳಿ ಹುಳಿಮಾವು ಗ್ರಾಮದಲ್ಲಿ ಸರ್ಕಾರಿ ಭೂಮಿಯ ಹಕ್ಕು ದಾಖಲೆಗಳನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಯ ಹೆಸರುಗಳಿಗೆ ದಾಖಲೆ ಮಾಡಿರುವ ಅದಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಹಗೂ ಇದೇ ರೀತಿ ರಾಜ್ಯದಲ್ಲಿ ಹಲವಾರು ಪ್ರಕರಣಗಳಲ್ಲಿ ಸರ್ಕಾರದ ಆಸ್ತಿ ಲಾಟಿಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 6. ಗಮನ ಸೆಳೆಯುವ ಸೂಚನೆಗಳು 1) ಶ್ರೀ ಶಿವಾನಂದ ಪಾಟೀಲ ಅವರು - ಬಸವನ ಕಲ್ಯಾಣಕ್ಕೆ ಹೊಸ ಅನುಭವ ಮಂಟಪವನ್ನು ನಿರ್ಮಿಸಲು ಹಾಗೂ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ ಗ್ರಾಮದ ಅಭಿವೃದ್ಧಿಗಾಗಿ ನೀಡಿರುವ ಅನುದಾನದ ಹಂಚಿಕೆಯಲ್ಲಿನ ತಾರತಮ್ಯದ ಬಗ್ಗೆ ಮಾನ್ಕ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. .3/ 2) 3) 4) ೨) 6) 1) 8) 9) ಶ್ರೀ ಸಾ.ರಾ. ಮಹೇಶ್‌ ಅವರು - ಮೈಸೂರು ನಗರ ಸಾರಿಗೆ ವಿಭಾಗವನ್ನು ಮೈಸೂರು ಗ್ರಾಮಾಂತರ ವಿಭಾಗದೊಂದಿಗೆ ವಿಲೀನಗೊಳಿಸಲು ಕೈಗೊಂಡಿರುವ ನಿರ್ಣಯವನ್ನು ಕೈಬಿಡುವ ಬಗ್ಗೆ ಹಾಗೂ ಮೈಸೂರು ನಗರ ಸಾರಿಗೆ ವಿಭಾಗಕ್ಕೆ ಹೆಚ್ಚುವರಿಯಾಗಿ ಗ್ರಾಮಾಂತರ ಘಟಕ 1 ಮತ್ತು 3 ಹಾಗೂ ನಂಜನಗೂಡು ಘಟಕಗಳನ್ನು ಸೇರ್ಪಡೆಗೊಳಿಸಿ ಯಥಾಸ್ಥಿತಿಯನ್ನು ಮುಂದುವರೆಸುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು - ರಾಜ್ಯದಲ್ಲಿ ವಿವಿಧ ಮೂಲಗಳಿಂದ ಉತ್ಪಾದನೆಯಾಗಿರುವ ವಿದ್ಯುತ್‌ ಪ್ರಮಾಣ, ಬಳಕೆಯಾಗುತ್ತಿರುವ ಪ್ರಮಾಣ, ಖರೀದಿಸಿದ ವಿದ್ಯುತ್‌ ಪ್ರಮಾಣ ಹಾಗೂ ವಿದ್ಯುತ್‌ ಖರೀದಿಗೆ ತಗುಲಿದ ವೆಚ್ಚದ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ರಾಜ್ಯದಲ್ಲಿನ 108 ಆರೋಗ್ಯ ಕವಚ ಆ್ಯಬುಂಲೆನ್ಸ್‌ ವಾಹನಗಳಲ್ಲಿ ನುರಿತ ದಾದಿಯರನ್ನು ನೇಮಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಪಾಲಿಕೆಯ ಕಟ್ಟಡಗಳ ನಿರ್ಮಾಣಕ್ಕಾಗಿ ಸಂಗ್ರಹಿಸಲಾಗುವ ಪ್ರೀಮಿಯ೦ ಎಫ್‌.ಎ.ಆರ್‌. ಶುಲ್ಕದ ಮೊತ್ತದಲ್ಲಿ ಪ್ರೀಮಿಯಂ ಎಫ್‌.ಎ.ಆರ್‌. ಕಾಮಗಾರಿಗಳಿಗೆ ಪಾವತಿಸಿ ಬಾಕಿ ಉಳಿಯುವ ಅನುದಾನವನ್ನು ಪಾಲಿಕೆಯ ದೈನಂದಿನ ನಿರ್ವಹಣೆಯ ಇತರೆ ವೆಚ್ಚಗಳಿಗಾಗಿ ಬಳಸಿಕೊಳ್ಳಲು ಒಂದು ಬಾರಿ ಅನುಮತಿ ನೀಡುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಪಿ. ರಾಜೀವ್‌ ಅವರು - ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಚಿಂಚಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಮಶಾನಕ್ಕೆ ಮೀಸಲಿಟ್ಟ ಜಾಗದಲ್ಲಿ ಪ್ರಾರಂಭಿಸಿರುವ ಬಾರ್‌ ಮತ್ತು ರೆಸ್ಟೋರೆಂಟ್‌ನ ವಹಿವಾಟನ್ನು ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೆ ಸ್ಥಗಿತಗೊಳಿಸುವ ಬಗ್ಗೆ ಮಾನ್ಯ ಅಬಕಾರಿ ಸಚಿವರ ಗಮನ ಸೆಳೆಯುವುದು. ಶ್ರೀ ಪಿ.ಟಿ. ಪರಮೇಶ್ವರ ನಾಯಕ್‌ ಅವರು - ತಾಂಡ, ಹಾಡಿ ಮತ್ತು ಗೊಲ್ಲರ ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ತಿರ್ಮಾನವನ್ನು ಸಮರ್ಪಕವಾಗಿ ಜಾರಿಗೊಳಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ತುರುವಿಹಾಳ್‌ ಅವರು - ರಾಯಚೂರು ಜಿಲ್ಲೆಯ ವಿವಿಧ ತಾಲ್ಲೂಕಿನ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಎನ್‌.ಆರ್‌.ಬಿ.ಸಿ. 5ಎ ಕಾಲುವೆಯ ಯೋಜನೆಯನ್ನು ಕೈಗೆತ್ತಿಕೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲಿನ ನೇಮಕಾತಿಯಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ..%/ 10) ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಮ ವಿಧಾನಸಭಾ ಕ್ಷೇತ್ರದ ನದಿ ಪ್ರದೇಶಗಳಲ್ಲಿ ಪ್ರಕೃತಿಯ ಹವಾಮಾನ ವೈಪರಿತ್ಯದಿ೦ದ ಗದ್ದೆಗೆ ನುಗ್ಗುವ ಉಪ್ಪು ನೀರಿನಿಂದಾಗಿ ಬೆಳೆ ಹಾನಿಯಾಗುತ್ತಿರುವುದರಿ೦ದ ಉಪ್ಪು ನೀರು ತಡೆಗೋಡೆ ನಿರ್ಮಿಸಲು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಬಗ್ಗೆ ಹಾಗೂ ಬೆಳೆ ಹಾನಿಗೆ ಪರಿಹಾರವನ್ನು ನೀಡುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. 1) ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯು ಎವಿಧ ಗ್ರಾಮ ಪಂಚಾಯಿತಿಗಳಲ್ಲಿ ಕಾಮಗಾರಿಯ ಬಿಲ್ಲುಗಳಲ್ಲಿ ಕಟಾಯಿಸಿದ ಶಾಸನ ಬದ್ಧ ತೆರಿಗೆಗಳನ್ನು ಸರ್ಕಾರಕ್ಕೆ ಜಮಾ ಮಾಡದೇ ಹಣವನ್ನು ದುರುಪಯೋಗ ಮಾಡಿರುವ ಬಗ್ಗೆ ಸಮಗ್ರವಾಗಿ ತನಿಖೆ ಮಾಡಿ, ಕಾನೂನು ರೀತ್ಯಾ ಕ್ರಮ ಜರುಗಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kkla.kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 22ನೇ ಫೆಬ್ರವರಿ, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಹ 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಆರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಆರನೇ ಪಟ್ಟಿ 2. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀ ಎ.ಟಿ. ರಾಮಸ್ಥಾಮಿ ಅವರು - ಬೆಂಗಳೂರು ನಗರ ಜಿಲ್ಲೆ ಬೇಗೂರು ಹೋಬಳಿ ಹುಳಿಮಾವು ಗ್ರಾಮದಲ್ಲಿ ಸರ್ಕಾರಿ ಭೂಮಿಯ ಹಕ್ಕು ದಾಖಲೆಗಳನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಯ ಹೆಸರುಗಳಿಗೆ ದಾಖಲೆ ಮಾಡಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಇದೇ ರೀತಿ ರಾಜ್ಯದಲ್ಲಿ ಹಲವಾರು ಪ್ರಕರಣಗಳಲ್ಲಿ ಸರ್ಕಾರದ ಆಸ್ತಿ ಲೂಟಿಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 4. ಗಮನ ಸೆಳೆಯುವ ಸೂಚನೆಗಳು 1) ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು - ಬೆಳಗಾವಿ ಜಿಲ್ಲೆ ರಾಯಭಾಗ ತಾಲ್ಲೂಕಿನ ಚಿ೦ಚಲಿ ಹಾಗೂ ಕಂಕಣವಾಡಿ ಪಟ್ಟಣಗಳಲ್ಲಿ ಅಟಲ್‌ ಜೀ ಸೇವಾ ಕೇಂದ್ರ ಪ್ರಾರಂಭಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 21 2) 3) ಸ ೨) — 2: ಶ್ರೀ ಸುರೇಶ್‌ ಗೌಡ ಅವರು - ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬೀಳು ಜಮೀನಿನ ಫಲಾನುಭವಿಗಳ ಹೆಸರನ್ನು ಆರ್‌.ಟಿ.ಸಿ.ಯಲ್ಲಿ ನಮೂದಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ರವಿ ಸುಬ್ರಮಣ್ಯ ಎಲ್‌.ಎ. ಅವರು - ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಮತ್ತು ಬೀದಿ ನಾಯಿಗಳ ಪೋಷಣೆಗೆ ಬೆಂಗಳೂರಿನ ಹೊರವಲಯದಲ್ಲಿ ಜಾಗವನ್ನು ನಿಗದಿಪಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಸ್‌. ರಾಮಪ್ಪ ಅವರು - ಹರಿಹರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಭೈರನಪಾದ ಏತ ನೀರಾವರಿ ಯೋಜನೆ ಕಾಮಗಾರಿಗಾಗಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರದ ಯಳಂದೂರು ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ, ನೂತನ ಕಟ್ಟಡ ನಿರ್ಮಿಸಿ ಅಗತ್ಯವಿರುವ ವೈದ್ಯಕೀಯ ಸಲಕರಣೆಗಳು ಹಾಗೂ ಪೀಠೋಪಕರಣಗಳನ್ನು ಒದಗಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ ಸಂಖ್ಯೆಕವಿಸಸ/ಶಾರಶಾ/18/2018-22 ವಿಧಾನಸಭೆ ಸಚಿವಾಲಯ, ಮಾನ್ಕರೆ ವಿಧಾನ ಸೌಧ, ಬೆಂಗಳೂರು. ದಿನಾಂಕ: 81.02.2022. ಗು 5 ವಿಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. ಹ ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 174(0ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ಕರ್ನಾಟಕ ವಿಧಾನಸಭೆಯು... ಸೋಮವಾರ, ದಿನಾಂಕ: 14ನೇ ಫೆಬ್ರವರಿ, 2922ರಂದು ಬೆಳಿಗ್ಗೆ 1100 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆ೦ದು ತಮಗೆ ತಿಳಿಸಲಿಚ್ಚಿ ಸುತ್ತೇನೆ. ಗೆ; ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ತಮ್ಮ ವಿಶ್ವಾಸಿ, 113೫1. (ತ (ಎಂ.ಕೆ. ವಿಶಾಲಾಕ್ಷಿ) ಕಾರ್ಯದರ್ಶಿ(ಪ್ರ), ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ಪ್ರತಿಗಳು: ವು ಜಭಜಜಜಣಜ ರನ ದವರತರ ನದನದಶ ೨ಣ ಣಂ ಉಹ್‌ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಕ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. ಕ ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು ಬೆ೦ಗಳೂರು. . ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳಔರು. . ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. , ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸ೦ಪರ್ಕ ಇಲಾಖೆ, ಬೆ೦ಗಳೂರು. . ನಿದ್ದೆೇನಶಕರು, ದೂರದರ್ಶನ ಕೇ೦ದ್ರ, ಬೆ೦ಗಳೂರು. , ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. . ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. . ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. "ಸು , ಮಾನ್ಗ ಸಭಾಧ್ಯಕ್ಷರ ಸಲಹೆಗಾರರು, ಕರ್ನಾಟಕ ಎಧಾನಸಭೆ, ಬೆಂಗಳೂರು. . ಮಾನ್ಕ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. , ಮಾನ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಏಿಧಾನಸಜೆ, ಬೆ೦ಗಳೂರು. ನ ಮಾನ ಸರ್ಕಾರಿ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ಎಧಾನಸಭೆ, ಬೆಂಗಳೂರು. ., ಮಾನ್ಸ ವಿರೋಧ ಪಕ್ಷದ ಮುಖ್ಯ ಸಚೇತಕೆರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. . ಕರ್ನಾಟಕ ವಿಧಾನಸಬೆಯ ಎಲ್ಲಾ ಅಧಿಕಾರಿಗಳಿಗೆ - ಮಾಹಿತಿಗಾಗಿ. ಮ ಉಗಿ ೧ಗಿ7ಗಿ ಓಗಿ ಓದ೦15(ಗಿ110೯ ಗ೧55೯1/18(]1/ '10೦,.ಓ5/56೮%/18/2018-22 6015180%6 ಗಿ5567701/ 5೮೦7೮ಗ21, (6878 504608,867081/೬. 0269: 0೩,02.2022, 06೩ 511/11268/7, 500: 56551075 ೦? (0877313003 16615181706 ಸ5೦567700/ 6216 8೧6 0776 - 1೧07180100 760. ೫ ೫ 4 1 ೫ 17 67೮196 07 076 00675 00೧7677606 ಟಗ೦67 ಸಿ1೮ 174(1) 07 ೧೮ 00ಗ1451೬00ಗ 07 1೧618, 10೧01೮ 506/7701 ೦7 (00877212008 1125 5ಟ71730೧೮6 07೮ 0027720082 ೮0೦151201೮ ಸಿ೦೦೮೧701/ (0 71೦೮೭ 2 11.00 2.71. ೦೧ ಗಿ10702)/, (7೮ 1347 ॥ಆರ್ಟಟ2೧/, 2022 17 (೮ 1೮0151304೮ ಗಿ5೦೮೧೫0// ೮೧೩೧10೧೫, 16೧2೧೩ 5೦೮೧೧೩, 8೧೧೦೨1೪೮. ] (೮೦೬೮೨! 1/೦೬ 00 10700/ 206೧6 0 77660070. 0: 0೬/5 79177೬1)/, (0. ೬ ಬ ಲ್‌ (11.1. 1/15//111501) 560760/7/(1/0), (37721808 ೮66151211೮ ಓ55೦770[/, ಯ! ೧೮ 10೧11೮ 1167710675 ೦" (08778810 1೮೦15180116 ಸಿ55೮7೧10//, 0೦0% ೭೦% ಈಗಲು 76 0೮71೮ 56076880/ 8೧6 ಓಿ೮೦110೧8| ೮71೮" 5607618165 10 609677776೧ ೦" (08778088, 867081೬೬. 776 ೧ಗ/0108| 5601683165 / 56೦61865 ₹0 5006777167 07 81 26೧8ಗು116೧15, 86೧0814೬. 7776 56076187/ ₹0 6000೧/7671 ೦" 1೧618, 111715೯7/ ೦" (8೪, !1೦॥/ 0೦1, 776 5607618// ₹0 50067776೧1 0" 17018, 111೧1507/ 0 88/18776೧[8/೧/ ಗಿ?'315, 1100/ 061/, 76 56076087 0 60167೧77601 ೦! 1೧618, 111೧15(7/ ೦? 110/76 ಸಿ`18115, 1! ||, 776 56070137/ 1೦ 1೦೧11ಆ ೮೦೪೦೧೧೦7 ೦ (0277213103, 8೦7021೬೬. 17೮ 5607687/ ೮67678], 0 580/38, 1೬೮೫/ 2611, 76 5607618/7/ 667678/, ೧೩/8 58008, 11೮% 2611, "7೮ 5607618/7/, 516೮107 0077/771155107 0 17618, 1! 2611, . 77೮ ೧೦6/೮೮71 0೦777715510701, ((8/7218(08 88/2೧, 1೦೫/ 2611, . 776 56076087/, (08772081 (೮೦15120೮ 000೧01, 86೧08೬೬. - 776 &೮1/೦೦೩॥೮ 6670781, (0377212029, 8670681014. - 3776 ಸಿ೦೧೦೬೧॥೩೧! 67೮/72, (08772(2(08, 867081೬. .- 776 5607665 ೦೯ 21 17೮ 5016 1೮1518೬765. 15, 776 ೮0/77115510೧67, 0೮0೩771671 ೦" 1707೧3807೧ & 0011೮ ೧61810೧5, 8670810. . 76 21೦101, 0೦೦7೮೫5೧87 (೮೧೮/೫, 8670817ಟ. , 176 21760೮10, ಸಿ| 1೧7018 ೧8610, 86708141. - 776 01760001, 817070, 5180767/ ೩೧೦ 80108075, 86708114, , 776 0,5 00 1107116 5068/67, (08721803 01618016 ಓ556770)/, 867081, , 1776 ಗಿ0/1507 10 1107116 5068/07, (08772120 601510016 ಸ556770//,/ 867081. : 776 8,5 10 071016 ರ0(/ 5೧68/61, (0877801083 [6015180116 556770//, 86೧681೬, , 776 ೧8.5 10 68661 0? ೦0೦51107, (08/7233 [60151806 550770/, 867081೬. , 16 0.5 10 60967777671 0710 '//೧1೧, (03178032 ೮0151806 ಸಿ5೨5೮7701)/, 867081. . 776 8.5 10 ೦000510೧ 071೮" //೧|0, (68178312 (೮೦1519011೮ ಗಿ556170/)/, 86೧08೬. . |! 0೮ ೦೦6/9 ೦/ (0877210108 6015100106 ಸ5567701/ 56076181181 - 801 1780773200ಗ. ೫೫೦೫ ೫೦% ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಹನ್ನೆರಡನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಫೆಬವರಿ 2022 ಸೋಮವಾರ, ದಿನಾಂಕ 14 | ಬೆಳಿಗ್ಗೆ 1100 ಗಂಟೆಗೆ ಜ೦ಟಿ ಅಧಿವೇಶನವನ್ನು ಉದ್ದೇಶಿಸಿ ಮಾನ್ಯ ರಾಜ್ಯಪಾಲರ ಭಾಷಣ ಮಂಗಳವಾರ, ದಿನಾಂಕ 15 ಕ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 16 ಚ ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 17 1; ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 18 ಕೆ ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 19 | ಕಾರ್ಯಕಲಾಪಗಳು ಇರುವುದಿಲ್ಲ ಭಾನುವಾರ, ದಿನಾಂಕ 20 ` ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 21 ಕೆ ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 22 ಚ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 23 ಕ ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 24 | ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 25 ಕ ಸರ್ಕಾರಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನ೦ತರ ತಿಳಿಸಲಾಗುವುದು. ಸಭಾಧ್ಯಕ್ಷ ರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಷಿ ಬೆಂಗಳೂರು, ಕಾರ್ಯದರ್ಶಿ(ಪು. ದಿನಾಂಕ: 01.02.2022. ಕರ್ನಾಟಕ ವಿಧಾನ ಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. 1/01/6027, 1105687, `/06105687, 111೬568), 116%), ಬ ಯ! 5೬7627, 1/06), 11೮56), `/061105687, 1175687, ₹116), ಓಉಓಣ[ಗಿ7ಗ 00. ಓರ೦15್ಲ೧71೪05 ಗ೦೦೯1/15(1/ 1111೯711111 55೯1/01. '1/11.71111 575881೦೫ ೫1201%15107/41, 7120612471/11/18 64/96 (76 14% 68106 176 15% 6806106 16% 6806 16 17% 68106 176 18% 68106 (೧0 193% 68106 176 20% 68166 170 215 68106 (76 2275 68106 176 235 68106 (70 245 68106 (76 25% 1೯01004081% 2022 ೮0111 5೮551೧ (6೧೪೮೫11೧೫5 1001655) ೩11.00 ೩.11. (811181 01151/1055 (8110181 81151/1055 08116181 /ಗ1೧1/-೧೫1(181 0305111055 (111181 08115111055 10 51108 (1೮1೮7೩1 11೧1108) (111181 13115111055 (111181 13115111055 (811181 8115111055 €0811€181 /ಗಿ1೧-೧೯1(1811305111055 (11181 03115111055 1111107 17101:3111171€ 1 217, 1111 0 1111718100 12801. 68೩, 1೩66: 01.02.2022, 1೧: 13 ೦160/ 0? (6 5೧೮೩೬೦೯, 81,10, 371511/41,1410511] 560100171(1/0), 1೩177೩1814 1.0815181116 ೩5೮1101). 11 (00೮ 11೧0116 ಗಿ101111015 ೧8 1,0€15181116 455೮1117.