ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಲಘು ಪ್ರಕಟಣೆ ಭಾಗ -2 (ಸಾ೦ಸದಿಕ ಹಾಗೂ ಇತರೆ ವಿಷಯಗಳಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಶುಕ್ತವಾರ, ದಿನಾ೦ಕ: 30೦ನೇ ಏಪಿಲ್‌, 2೦2. ಸಂಖ್ಯೆ: 1ದಿರಿ ವಿಧಾನಸಭೆಯ ಅಧಿವೇಶನದ ಮುಕ್ತಾಯ ಬುಧವಾರ, ದಿನಾ೦ಕ: 24ನೇ ಮಾರ್ಚ್‌, 2೦೨1 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ 1ರನೇ ವಿಧಾನಸಭೆಯ ಒಂ೦ಭತ್ತನೇ ಅಧಿವೇಶನವನ್ನು 2೦21ನೇ ಏಪ್ರಿಲ್‌ 2೨ರ ಅಧಿಸೂಚನೆ ಕ್ರಮಾಂಕ: ಸಂವ್ಯಶಾಇ ೦೮ ಸಂವ್ಯವಿ 2೦೫1ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳನಿರುತ್ತಾರೆ೦ದು ಈ ಮೂಲಕ ಮಾನ್ಯ ಸದಸ್ಯರಿಗೆ ತಿಳಸಲಾಗಿದೆ. ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ(ಪ್ರ). ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ, ಪ್ರತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಗೆ / ಕಾರ್ಯದರ್ಶಿಗಳಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಅ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ. ನವದೆಹಅ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರಯರಥನದರ್ಶಿಯವರಿಗೆ, ನವದೆಹಅ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಅ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಅ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಅ. 1೦. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಅ. 1... ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು, ಬೆ೦ಗಳೂರು. 12. ಅಡ್ವೋಕೇಟ್‌ ಜನರಲ್‌, ಕರ್ನಾಟಕ, ಬೆ೦ಗಳೂರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ದಾ ರಾಜ್ಯಗಳ ವಿಧಾನಮಂಡಲಗಳ ಕಾರ್ಯದರ್ಶಿಗಳಗೆ. 15. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸ೦ಪರ್ಕ ಇಲಾಖೆ. ಬೆ೦ಗಳೂರು. 16. ನಿರ್ದೇಶಕರು, ದೂರದರ್ಶನ ಕೇ೦ದ್ರ, ಬೆ೦ಗಳೂರು. 17. ನಿದೇಶಕರು, ಆಕಾಶವಾಣಿ, ಬೆ೦ಗಳೂರು. 15. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. 1೨. ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ. ಕರ್ನಾಟಕ ವಿಧಾನಸಭೆ, ಬೆ೦ಗಳೂರು. 2೦. ಮಾನ್ಯ ಸಭಾಧ್ಯಕ್ಷರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 21. ಮಾನ್ಯ ಉಪ ಸಭಾಧ್ಯಕ್ಷರ ಆಪ್ತ ಕಾರಯ೯ದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 22. ಮಾನ್ಯ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ. ಕರ್ನಾಟಕ ವಿಧಾನಸಭೆ. ಬೆ೦ಗಳೂರು. 23. ಮಾನ್ಯ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 24. ಮಾನ್ಯ ವಿರೋಧ ಪಕ್ಷದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 2೮. ಕರ್ನಾಟಕ ವಿಧಾನಸಭೆಯ ಏಲ್ಲಾ ಅಧಿಕಾರಿಗಳಗೆ-ಮಾಹಿತಿಗಾಗಿ. ಉ%.ಜ 00 ೬೧೦ ನಿ ಜತ ಸತ ತೇ ಓಗಿ೧/1ಗಿ1/ಗ1(ಗಿ .೯೮1೨ಗ71[1/£ ಗಿ೨5£1/8(/ 71೯೯೯೫7 ಸ55£1/8/)/ 801೯110 ೧/೧7 -॥| (೮6/೧6/೩| |೧1೦/೧778000 (6130೧8 10 88/118167180/ 3೧6 ೦॥೧೮/ 1/806/6) (162%, 30" 6011, 2021. 110: 888 ೧೧೦೦೧/11೦1 ೦೯ 5₹55101 ೦೯ 7೧೯ ೯೮15(/7//£ ಗ55೯1/80/ 107'01ಆ 1/೮170615 2/೮ ೧೮60/ 1೧1070೧766 172 07೮ 9% 6666100 ೦" 10೧6 15"? [6191200೮ /550170/0/, ೧10೧ ೫25 36/00/೧660 51೧6-616 ೦0. 0/6676562%, 076 24% 1/370೧, 2021 ೧35 0660 100866 0 (7೮ ಗ೦೧'016 ೮60%6/(070/ ೦" (68/೧218 ೫16೮ 11011110800 ಗ10:08/1 06 561/1//0/! 2021, ೧೩೭೮6 29 ಓು111, 2021. ಗ/.1(. /1511/,1/,1(6(1], 56061807/(/0), (33138 ೬೮61518110೮ ಗಿ55೮770//, 0, ಓ1! (೮ 100101೮ 1/೮/7015 ೦% (0210212102 ೬೮81512010೮ ಗಿ55೮೧70/॥/. 60001 10: 1. 1೧6 0೧161 560೧6180/ 8೧6 ಗಿ66110೧| 071೮" 5607613165 ೦ 60%670/760( ೦ (3೧21802. 2... 1೧6 81701031 56076131165 / 56076181165 ೦ ೮೦670777601 ೦ ೩31! 06೩1೧36೧15, 86೧83810. 3. 7೧6 56076180/ 10 60061೧07601 ೦ 1೧613, 1/1೧15(0/ ೦" 3%, [1೮೫/ ||, 4. 1೧೮ 560(6180/ 10 60%6/17೧0೧7601 ೦1 1೧018, ಗಿ/1೧150೧/ ೦ 02/12760೧120/ ಗಿ1131(5, 1೮೫/ 261] 5. 7/೧6 5606180/ 10 60%6/1707601 ೦1 ೧018, 1/1೧150೧/ ೦1 (10076 ಗಿ181(5, 0೮%/ 0611, 6. 7೧6 5606180/ 10 ಗ೦0'016 ೮೦೪೮/[7೦/ ೦1 (68೧21213, 86೧881೬0. 7. 1೧6 56076130/ 66೧6/31, ೦ 5800೧3, 1೮/ 261೧], 8. 176 56076130/ 66೧6/೩|, ೧೩/3 53002, [1೮೫/ 061೧], 9. 1೧6 56076130/, ₹[ಆ((|(೦೧ ೮೦070715510೧ ೦1 1೧618, 1೮%/ 061೧, 10. 1೧6 ೧೮516601 ೮೦07/0715510೧61, (0387೧21818 873%20, ೫೮% 0೮11. 11. 7೧6 56076180/, (3781202 ಓ೮॥15180/6 0೮೦೮೧೦1, 86೧881೪. 12. 1೧6 ಗಿ0%೦೦೩೭೮ 66೧6/81, (2೧2183, 86೧881೬೬. 13. 7೧೮ ಗಿ೦೦೦೧1೩೧॥ 66೧6/21 (03೧31813, 86೧881೬. 14. 1೧೮ 5೮೦(6(೩/165 ೦7 ೩1 (೮ 50816 ೬೮815180765, 15. 17೧೮ ೮೦೧7071551006/1, 0೮0೩/76೧1 ೦1೧0/7712110೧ & 800110 ೧೮1೩0075, 86೧83100. 16. 17೧೮ 01೧೮೮1೦1, 2೦೦/೮೩/5[30 (೮೧೦/೩, 86೧83810. 17. 7೧6 01೮೦1೦/, ಗಿ |೧018 ೧2010, 86೧881೬0. 18. 7೧6 017೮೮೦1೦, 811೧0೧8, 5300೧60/ 3೧0 8010811005, 86೧881೬. 19. 77೧6 7.5. ॥0 100016 506೩(/, (63172181 1೮15180೮ ಗಿ55೮770/0/, 86೧8810. 20. 77೧6 ಗಿ01150/ 10 10001೮ 50680, (23/2131 1೮8151211೮ ಗಿ55607010/, 86೧881. 21. 1೧6 0.5. ॥೦ ಗ0೦/0'016 06/0/ 5068601, (63721302 ೬೮81518೮ ಗಿ5560101/, 86೧881೬. 22. 1೧6 0.5. (0೦ ೬೮೩೦೮/ ೦1 ೦0/೦510, (2೧30803 ೮151811೮ ಗಿ55೮770//, 86೧8೩1೪0. 23. 7೧6 ೧0.5. (೦ ೮೦೪೮7೧77೮೧! 0೧16! 1/11, (6372131 1೮8151806೮ ಗಿ55೮೧70/0/, 86೧881೬೬. 24. 1೧6 0.5. £೦ ೦/॥೦$1100೧ 01161 1/೧1, (63172181 1೮8151801೮ ಗಿ55೮770/0/, 8೮೧831. 25. 1 (೧೮ ೦7110೦6/5 ೦1 (62781081 ೮815180106 ಗಿ55೮770/0/ 56೦7618112£- 101 1೧0೧7321100. ಜತ ತೇಜ ತೇ ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಸೋಮವಾರ, 22ನೇ ಫೆಬ್ರವರಿ 2021 ಸಂಖ್ಯೆ: 156 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಗುರುವಾರ, ದಿನಾಂಕ 04ನೇ ಮಾರ್ಚ್‌ 2021ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಭೆಯ 9ನೇ ಅಧಿವೇಶನದ ಮುಂದುವರೆದ ಉಪವೇಶನದ 0 ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾ೦ಕ: 04, 05, 08, 09, 10, 12, 15, 16, 17, 18, 19, 22, 23, 24, 25, 26, 29, 30, 31ನೇ ಮಾರ್ಚ್‌ 2021 1. ಪ್ರಶ್ನೆಗಳು (ನಿಯಮಗಳು 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬ೦ಧ-1 ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳು / ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ - ನಿಯಮಾವಳಿಗಳನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕೆ ಪರಿಗಣಿಸಲಾಗುವುದು. ಆ ಪ್ರಶ್ನೆಗಳೂ ಒಳಗೊಂಡಂತೆ, ದಿನವೊಂದಕ್ಕೆ ಗರಿಷ್ಠ ಐದು(5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಪ್ರಸ್ತುತ ಅಧಿವೇಶನದ ಅವಧಿಯಲ್ಲಿ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸಮೂಹವಾರು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಮಧ್ಯಾಹ್ನ 3.00 ಗಂಟೆಯ ಒಳಗಾಗಿ ಮಾತ್ರ ನೀಡಲು ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಡ್‌ಶ್ರ ತ್ತಾ ಪ್ರಶ್ನೆಗಳ ಸೂಚನಾ ಉಪವೇಶನದ ಬ್ಯಾಲೆಟ್‌ ನಡೆಯುವ ಸಮೂಹ ಪತ್ರಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ ನಡೆಸುವ ದಿನಾಂಕ 24.02.2021 26.02.2021 25.02.2021 02.03.2021 (ಬುಧುವಾರ) 12.03.2021 ಉ-೨£ 26.02.2021 03.03.2021 (ಶುಕ್ರವಾರ) 15.03.2021 01.03.2021 04.03.2021 16.03.2021 02.03.2021 05.03.2021 (ಮಂಗಳವಾರ) 17.03.2021 a-C 03.03.2021 06.03.2021 (ಬುಧುವಾರ) ದಿನಾಂಕ ಸ್ಥಳ ಮತ್ತು ಸಮಯ 95 _ _ ತ ದ್ಧ ಡಿ ಚ & Wo CR 4% 8 ಇ B RB § 3% ಇ RF B sk k 1% ತೆ BE a 5 43 B ff Te ಗಿ ೯ 09.03.2021 (ಮಂಗಳವಾರ) 10.02.2021 (ಸೋಮವಾರ) 1 18.03.2021 ಈ-0 04.03.2021 08.03.2021 (ಗುರುವಾರ) ಕ್ಟ ಚಾರ್ಜ ಸ್ಕಾ 05.03.2021 09.03.2021 (ಶುಕ್ರವಾರ) 922020 ಟ್‌ ತ 06.03.2021 10.03.2021 (ಸೋಮವಾರ) al | kK 10. | 23.03.2021 | BB 3 08.03.2021 12.03.2021 1 (ಮಂಗಳವಾರ) ಸ ಸ ಇತಿ B ಚ್‌ 1.1 ೫.೫2೫: | _ 0 gs Bg 09.03.2021 15.03.2021 4% 2 T2505 | &o ಟೆ 10.03.2021 16.03.2021 ಗತೆ ತೆ (ಗುರುವಾರ) 433 ಗ 2 3 BOTTI mE | ಫಿ 12.03.2021 17.03.2021 ತ್ಯ (ಶುಕ್ರವಾರ) 14. 125032071 | w-A i 15.03.2021 18.03.2021 (ಸೋಮವಾರ) | ETSI -03. ಆ-8 16.03.2021 19.03.2021 (ಮಂಗಳವಾರ) 31.03.2021 ಇ- 17.03.2021 20.03.2021 (ಬುಧವಾರ) | ನಿಯಮ 39ರ ಮೇರೆಗೆ ಪ್ರಶ್ನೆಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು ಮತ್ತು ನಿಯಮ 41ರ ಮೇರೆಗೆ ಉತ್ತರಗಳನ್ನು ಒದಗಿಸಲು ಇರುವ 10 ದಿನಗಳ ಕಾಲಾವಕಾಶವನ್ನು ಪ್ರಸ್ತುತ ಅಧಿವೇಶನದ ಪ್ರಶ್ನೋತ್ತರ ದಿನಾಂಕಗಳ ಅವಧಿಗೆ ಮಾತ್ರ ಕಡಿತಗೊಳಿಸಲಾಗಿರುತ್ತದೆ. ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ. ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಈ ಕೆಳಕಂಡ ಪಟ್ಟಿಯಲ್ಲಿ ನೀಡಲಾಗಿದೆ:- | ಸಮೂಹ ಅ-ಸA ಸಂಬಂಧಪಟ್ಟ ಮಂತ್ರಿಗಳು 15, 22, ಮತ್ತು 29ನೇ | ಉಪ ಮುಖ್ಯ ಮಂತ್ರಿಗಳು ಮಾರ್ಚ್‌ 2021 (ಸೋಮವಾರ) ಕಂದಾಯ ಸಚಿವರು ಕಂದಾಯ ಯಿಂದ ಮುಜರಾಯಿ ಇಲಾ ಹೊರತುಪಡಿಸಿ ಕಂದಾಯ ವಸತಿ ಸಚಿವರು ವಸತಿ ಇಲಾಖೆ ಕಂದಾಯ ಇಲಾಖಿಯಿಂದ ಮುಜರಾಯಿ ಹಾಗೂ |] ಹಿಂದುಳಿದ ವರ್ಗಗಳ ಮುಜರಾಯಿ ಕಲ್ಯಾಣ ಸಚಿವರು 2. ಹಿಂದುಳಿದ ವರ್ಗಗಳ ಕಲ್ಯಾಣ ಮೀನುಗಾರಿಕ, ಬಂದರು ಮತ್ತು ಒಳನಾಡು ಜಲಸಾರಿಗೆ ಮೀನುಗಾರಿಕೆ ಇಲಾಖೆಯಿಂದ ಸಚಿವರು ಮೀನುಗಾರಿಕೆ. 1 ಪಠಾಸಾಗೋಷ ಮತ್ತು 2. ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಬಂದರು ಹಾಗೂ ಒಳನಾಡು ಜಲಸಾರಿಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಿಂದ ಹಶುಸಂಗೋಪನೆ ಸಮೂಹ ಆ-ಔ ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು ರ” ಇಲಾಖೆಗಳು | 09, 16, 23, ಮತ್ತು 30ನೇ ಮಾರ್ಚ್‌ 2021 (ಮಂಗಳವಾರ) ಮುಖ್ಯಮಂತ್ರಿಗಳು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ. . ಸಂಪುಟ ವ್ಯವಹಾರಗಳು. ಆರ್ಥಿಕ ಇಲಾಖೆ . ನಗರಾಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಅಭಿವೃದ್ಧ ಇಂಧನ ಇಲಾಖೆ . ಒಳಾಡಳಿತ ಇಲಾಖೆಯಿಂದ ಗುಪ್ತಚರ ಹಂಚಿಕೆಯಾಗದ ಇನ್ನಿತರೆ ಖಾತೆಗಳು. ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಸಚಿವರು ಒಳಾಡಳಿತ ಇಲಾಖೆಯಿಂದ ಗುಪ್ತದಳ ಹೊರತುಪಡಿಸಿ ಒಳಾಡಳಿತ . ಕಾನೂನು ಇಲಾಖೆ . ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಜಲಸ೦ಪನ್ಮೂಲ ಇಲಾಖೆಯಿಂದ ಭಾರಿ ಮತ್ತು ಮಧ್ಯಮ ನೀರಾವರಿ [ಹಾವ ಸಣ್ಣಿ ನೀರಾವರಿ ಸಚವರು ಜಲಸಂಪನ್ಮೂಲ ಇಲಾಖೆಯಿಂದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ |ಅಬಕಾರ ಸಚಿವರು ಆರ್ಥಿಕ ಇಲಾಖೆಯಿಂದ ಅಬಕಾರಿ | ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನಾ ಸಚಿವರು 1 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 2. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಕ ಇಲಾಖೆ ಸಮೂಹ ಇ-C ಪ್ರಶ್ನೆಗಳಿಗೆ ಉತ್ತರ ge ನ ] Ne ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ಉಪ ಮುಖ್ಯಮಂತ್ರಿಗಳು ಸಾರಿಗೆ ಇಲಾಖೆ 10, 17, 24, ಮತ್ತು ಕ್‌ ಮಾಖ್ಯಮಂತ್ರಿಗ | ಗ್ರಾಮೀಣಾಭಿವೃದ್ಧಿ ಮತ್ತು [ಗ್ರಾಮೇಣಾಭಿವೃದ್ಧ ಮತು ಪಂಚಾಯತ್‌ರಾಜ್‌ ಹಾಮಿ 31ನೇ ಮಾರ್ಚ್‌ 2021 ಪಂಚಾಯತ್‌ರಾಜ್‌ ಸಚಿವರು ಇಲಾಖೆ (ಬುಧವಾರ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ | ವಿಕಲಚೇತನರ ಮತ್ತು ಹಿರಿಯ ನಾಗರೀಕರ ನಾಗರೀಕರ ಸಬಲೀಕರಣ | ಸಬಲೀಕರಣ ಇಲಾಖೆ ಸಚಿವರು ್ರ ಗ್ಗ ಮತ್ತು ಜವಳಿ ಸಾ” 1) ವಾಣಿಜ್ಯ ಮತ್ತು ಗಾರಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಇಲಾಖೆಯಿಂದ ಕೈಮಗ್ಗ ಮತ್ತು ಜವಳಿ pe 2) ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಚ ಇಲಾಖೆಯಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೂಲಸ ಲಭ್ಯ ಅಭಿವೃದ್ಧಿ ಹಾಗೂ 1. ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಜ್‌ ಮತ್ತು ವಕ್ಸ್‌ ಸಚಿವರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಮೂಲಸೌಲಭ್ಯ 2. ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ಇಲಾಖೆಯಿಂದ ಹಜ್‌ ಮತ್ತು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸಮೂಹ 5-0 | ಪ್ರಶ್ನೆಗಳಿಗೆ ಉತ್ತರ ನೀಡುವ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ದಿನಾಂಕ ಉಷ ಮಪ ಮಂತ್ರಿಗಳ ಗ ನ ಸರತಹಾಡ ಇನತನ 18 ಮತ್ತು 25ನೇ § 2.ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮಾರ್ಚ್‌ 2021 ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (ಗುರುವಾರ) 3. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಥಮೀ `ಮತ್ತ ಹಡ 7 3ನ ಇರಾಷಹಂದ ಪ್ರಾಢಮ್‌ ಶಿಕ್ಷಣ ಹಾಗೂ ಸಕಾಲ ಮತ್ತು ಪ್ರೌಢ ಶಿಕ್ಷಣ ಸಚಿವರು 2. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸಕಾಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು 1.ಆರೋಗ್ಯ ಮತ್ತು ಕುಟುಂಬ ಕಲ್ಯಾಣ - ಇಲಾಖೆ. ತ ವೈದ್ಯಕೀಯ ಶಿಕ್ಷಣ ಇಲಾಖೆ. [ಅರಣ್ಯ ಹಾಗೂ ಕನ್ನಡ ವ 7 ಅರಣ್ಯ, ಪರಿಸರ ಮತು ಜೀವಿಶಾಸ - ಮೆ ಇಲಾಖೆಯಿಂದ ಅರಣ್ಯ. ಕನ್ನಡ ಮತ್ತು ಸಂಸ್ಥೃತಿ ಇಲಾಖೆ. ಲ ಪ್ರವಾಸೋದ್ಯಮ ಇಲಾಖೆ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ( ಸಚಿವರು ಇಲಾಖೆಯಿಂದ ಪರಿಸರ ಮತ್ತು ಜೀವಿಶಾಸ್ತ್ರ ಕಾರ್ಮಿಕ ಸಚಿವರು ಕಾರ್ಮಿಕ ಇಲಾಖೆ ' ಕ್‌ ಸಮೂಹ ಉ-೬E ಪ್ರಶ್ನಗಳಗ ಉತ್ತರ ನೀಡುವ ದಿನಾಂಕ 12, 19 ಮತ್ತು 26ನೇ ಮಾರ್ಚ್‌ 2021 (ಶುಕ್ರವಾರ) ನಗರಾಭಿವೃದ್ಧಿ ಸಚಿವರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ಬೃಹತ್‌ ಮತ್ತು ಮಧ್ಯಮ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಸಕ್ಕರೆ ಕೈಗಾರಿಕಾ ಸಚಿವರು ಹೊರತುಪಡಿಸಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ 2. ಸಾರ್ವಜನಿಕ ಉದ್ದಿಮೆಗಳ ಇಲಾಖೆ ಮಂಡ%(KUWSDB), ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮನಿಯಮಿತ (KUIDFC) ಒಳಗೊಂಡಂತೆ ನಗರಾಭಿವೃದ್ದಿ ಇಲಾಖೆ (ಬೆಂಗಳೂರು ಅಭಿವೃದ್ಧಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಾಗೂ ನಗರ ಯೋಜನಾ ನಿರ್ದೇಶನಾಲಯ ಹೊರತುಪಡಿಸಿ) ಹೌರಾಡಳಿತ ಹಾಗೂ |1) ನಗರಾಭಿವೃದ್ಧಿ ಇಲಾಖೆಯಿಂದ ಪುರಸಭೆ ಮತ್ತು ಸಕರೆ ಸಚಿವರು ಸ್ಥಳೀಯ ಸಂಸ್ಥೆಗಳು (ನಗರ ಸಭೆಗಳು, ಪುರಸಭೆಗಳು ಈ ಮತ್ತು ಪಟ್ಟಣ ಪಂಚಾಯಿತಿಗಳು) 2) ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಕ್ಕರೆ. ಗಣ ಮತ್ತು ಭೂ ವಿಜ್ಞಾನ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗಣಿ ಮತ್ತು ಭೂ ಸಚಿವರು ವಿಜ್ಞಾನ | ಸಣ್ಣ ಕೈಗಾರಿಕೆ ಹಾಗೂ 1. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಬತಾ ಮತು ಕೈಗಾರಿಕೆಗಳು. ಸಾರ್ವಜನಿಕ ಸಂಪರ್ಕ ನ ಭಲ 2. ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ. ಸಚಿವರು ನ್‌ ಸಹಕಾರ ಸಚಿವರು ಸಹಕಾರ ಇಲಾ ಆಹಾರ ಮತ್ತು ನಾಗರಿಕ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ಸರಬರಾಜು ಹಾಗೂ ಎ ಗ್ರಾಹಕರ ವ್ಯವಹಾರಗಳ ವ್ಯವಹಾರಗಳ ಇಲಾಖೆ ಸಚಿವರು 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟೆ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ.ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅ೦ದರೆ ಮ೦ಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅನುಮತಿಸಲಾಗುವುದು) ಅರ್ಧ ಗಂಟೆ ಕಾಲಾವಧಿಯ ಸೂಚನಾ ಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯಂತ ಮಹತ್ವವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ನೋತ್ತರ, ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಧಿ ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಟಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಛಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ ರ ವಿಧೇಯಕಗಳನ್ನು ನಿಯಮ 751) ಮತ್ತು (2)ರಡಿ ಮಾನ್ಯ ಸದಸ ರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಟಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. 10 ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾ೦ಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ. ಖಾಸಗಿ ಸಡ್ಯಾತ ತ ಖಾಸಗಿ ಸದಸ್ಯರ ವಿಧೇಯಕ ಮತ್ತು ಖಾಸಗಿ ಸದಸ್ಯರ ಬ್ಯಾಲೆಟ್‌ ನಡೆಯುವ ಸ್ಥಳ ಕಾರ್ಯಲಾಪಗಳಿಗೆ | ನಿರ್ಣಯಗಳ ಸೂಚನಾ ವಿಧೇಯಕ ಮತ್ತು ಮತ್ತು ಸಮಯ ಗೊತ್ತುಪಡಿಸಿದ ಪತ್ರಗಳನ್ನು ಸ್ವೀಕರಿಸಲು ನಿರ್ಣಯಗಳಿಗೆ ದಿನಾಂಕ ಕೊನೆಯ ದಿನಾಂಕ ಬ್ಯಾಲೆಟ್‌ ನಡೆಸುವ ದಿನಾಂಕ — ದ್ಯ 18.03.2021 05.03.2021 09.03.2021 ಸ ೨) (ಗುರುವಾರ) (ಶುಕ್ರವಾರ) (ಮಂಗಳವಾರ) ಸೆ ಟಿ | _ A ಕ್ಷ ಈ 25032021 203207 7035307 ನತ BUTE (ಗುರುವಾರ) (ಶುಕ್ರವಾರ) (ಮಂಗಳವಾರ) ಸ ತಶಿ ಗ್ಗ ಜ್‌ ಇ ಸ್ಲಿಕ್ಚಿ ಈ a "ಟ್ಟ 4 ಛಿ 3 | 8. ಅರ್ಜಿಗಳು (ನಿಯಮ 136 ರಿಂದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತದ್ಯಷ್ಟಿಯ ನಾಗರೀಕರ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. 11 ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ' ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-1 ಮತ್ತು 2 ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ) ಕರ್ನಾಟಕ ವಿಧಾನ ಸಭೆ ಅವರಿಗೆ: ಕರ್ನಾಟಕ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಪ್ರಶ್ನೆಗಳು, ಅರ್ಧ ಗಂಟೆ ಕಾಲಾವಧಿ ಚರ್ಚೆ, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಹೊರಗಡೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ128, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ನೀಡತಕ್ಕದ್ದು. ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla.kar.nic-in/assembly/ lob 1100.11 ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. 12 ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕ೦ಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) l. 2 [2 13. ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬಂಧಪಟ್ಟಿರತಕ್ಕದ್ದು; ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; ಅದು ಸ೦ದಿಗ್ಭವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; . ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದ್ದಲ್ಲ; ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬ್ದಾರರಾಗಿರತಕ್ಕದ್ದು; . ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು ಅಣಕದ ಮಾತುಗಳನ್ನು ದೋಷಾರೋಪಣೆಗಳನ್ನು, ಶ್ಲಾಘನೆ, ವಿಶ್ಲೇಷಣೆಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ; . ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ. ಅಭಿಪ್ರಾಯವನ್ನು ವ್ಯಕ್ಷಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ಎಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆ೦ದಾಗಲಿ ಕೇಳತಕ್ಕದಲ್ಲ. ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದಲ್ಲ; 10. . ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅಂತಹ ಸಮಿತಿಯ ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕದಲ್ಲ; ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ಧ್ವನಿತಗೊಳ್ಳುವಂತಿರತಕ್ಕದಲ್ಲ; ಒಂದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದಿರುವಂತಹ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 13 14. 17. 18. 19. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೋ ಅಂಥ ಪ್ರಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನ: ಕೇಳತಕ್ಕದಲ್ಲ; . ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; . ಅದರಲ್ಲಿ, ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳತಕ್ಕದಲ್ಲ; ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದಲ್ಲ; 20.ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಶಿಕ್ಷ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ. ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೇ . ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕದಲ್ಲ. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; 22.ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ ರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ, ಕೈಗೊಂಡ ಯಾವುದೇ ನಿರ್ದಿಷ್ಟ ಕಮದ ಬಗ್ಗೆ ಅದು ಸಲಹೆ ಆಗಿರಬಾರದು; 14 ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದಲ್ಲಿ ದಿನಾಂಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. 6) ಪ್ರಶ್ನೆ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. 7) ಪ್ರಶ್ನೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. 8) ಪ್ರಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. ಸೇ ಜೇ ಜೇ ಜೇ ಜೇ ಜೇ 15 ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 4ನೇ ಮಾರ್ಚ್‌, 2021 (ಸಮಯ: ಬೆಳಿಗ್ಗೆ 11.00 ಗಂಟಿಗೆ) ; ಸನ್ಮಾನ್ಯ ಸಭಾಧ್ಯಕ್ಷ ರಿಂದ “ಒಂದು ರಾಷ್ಟ್ರ - ಒಂದು ಚುನಾವಣೆ” ಕುರಿತು ಪ್ರಾಸ್ತಾವಿಕ ಮಾತು ಬ ಹು ರಾಷ್ಟ್ರ - ಒಂದು ಚುನಾವಣೆ” ಕುರಿತು ವಿಶೇಷ ಚರ್ಚೆ ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 5ನೇ ಮಾರ್ಚ್‌, 2021 (ಸಮಯ: ಬೆಳಿಗ್ಗೆ 11.00 ಗಂಟಿಗೆ) “ಒ೦ದು ರಾಷ್ಟ - ಒಂದು ಚುನಾವಣೆ” ಕುರಿತು ಮುಂದುವರೆದ ವಿಶೇಷ ಚರ್ಚೆ (ಎರಡನೇ ದಿನ) ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟ ಸೋಮವಾರ, ದಿನಾಂಕ 8ನೇ ಮಾರ್ಚ್‌, 2021 (ಸಮಯ: ಮಧ್ಯಾಹ್ನ 12.00 ಗಂಟೆಗೆ) ಆಯವ್ಯಯ ಮಂಡನೆ ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಯವರು) 2021-22ನೇ ಸಾಲಿನ ಆಯವ್ಯಯ ಅಂದಾಜುಗಳನ್ನು ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು KARNATAKA LEGISLATIVE ASSEMBLY (15th ASSEMBLY) NINTH SESSION (Adjourned Meeting) LIST OF BUSINESS Monday, the 8th March, 2021 (Time: 12.00 Noon) PRESENTATION OF BUDGET Sri B.S. Yediyurappa (Hon’ble Chief Minister) to present the Budget Estimates for the year 2021-22. M.K.VISHALAKSHI Secretary (1/0) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 9ನೇ ಮಾರ್ಚ್‌, 2021 (ಸಮಯ: ಬೆಳಿಗ್ಗೆ 1.00 ಗಂಟೆಗೆ) ಕಾರ್ಯದರ್ಶಿಯವರು:- ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. ಆ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಏಳನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪಶ್ನೆಗಳು ಕ ಏಳನೇ ಪಟ್ಟಿ 4. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು: ಅ) ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ 2019-20ನೇ ಸಾಲಿನ ಧನವಿನಿಯೋಗ ಲೆಕ್ಕಗಳು ಮತ್ತು ಹಣಕಾಸು ಲೆಕ್ಕಗಳನ್ನು (ಸಂಪುಟ 1 ಮತ್ತು 1) ಸಭೆಯ ಮುಂದಿಡುವುದು. ಆ) ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಹಾಗೂ ನಾಲ್ಕನೇ ಪಟ್ಟಿಯ ರೀತ್ಯಾ ಯಿ 5. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೊಸೈಟಿಗಳ. ನೋಂದಣಿ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ಶ್ರೀ ಎನ್‌. ನಾಗರಾಜ (ಎಂ.ಟಿ.ಬಿ) (ಮಾನ್ಯ ಪೌರಾಡಳಿತ ಮತ್ತು ಸಕ್ಕರೆ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 6. ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. 7. ಗಮನ ಸೆಳೆಯುವ ಸೂಚನೆಗಳು 1). ಶ್ರೀ ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ್‌ ಅವರು - ಕಿತ್ತೂರು ತಾಲ್ಲೂಕಿನಲ್ಲಿ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ಹಾಗೂ ಈಜುಕೊಳ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನಾ ಸಚಿವರ ಗಮನ ಸೆಳೆಯುವುದು. 2) ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ನರ್ಮ್‌ ಯೋಜನೆಯಡಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೆ.ಎಸ್‌.ಆರ್‌.ಟಿ.ಸಿ. ಸಿಟಿ ಬಸ್ಸುಗಳ ಸೌಲಭ್ಯವನ್ನು ಒದಗಿಸಲು ಪರವಾನಗಿ ನೀಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಸಾರಿಗೆ) ಗಮನ ಸೆಳೆಯುವುದು. 3]. 3) 4) ೨) 6) 7) 8) 9) ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಬಾಗೇಪಲ್ಲಿ ತಾಲ್ಲೂಕಿನ ಐತಿಹಾಸಿಕ ಶ್ರೀ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಏರ್ಪಡಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಟಿ.ಡಿ ರಾಜೇಗೌಡ ಅವರು - ಕೊರೋನಾ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಆದ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ ಪತ್ರಕರ್ತರುಗಳನ್ನು ಕೊರೋನಾ ವಾರಿಯರ್ಸ್‌ ಎಂದು ಪರಿಗಣಿಸಿ ಆದ್ಯತೆ ಮೇಲೆ ಲಸಿಕೆ ನೀಡುವ ಬಗ್ಗೆ ಮಾನ್ಯ ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರದ ವಿವಿಧ ಕೈಗಾರಿಕಾ ಪ್ರದೇಶಗಳಿ೦ದ ರಾಷ್ಟೀಯ ಹೆದ್ದಾರಿಗೆ ಸ೦ಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ) ಗಮನ ಸೆಳೆಯುವುದು. ಶ್ರೀ ಡಿಸಿ. ತಮ್ಮಣ್ಣ ಅವರು - ತ್ವರಿತಗತಿಯಲ್ಲಿ ಬೆಳೆಯುತ್ತಿರುವ ಮದ್ದೂರು ಪಟ್ಟಣದಲ್ಲಿ ಬಿಎಂಐಸಿಪಿಯ ಕಛೇರಿಯನ್ನು ತೆರೆಯುವ ಬಗ್ಗೆ ಮಾನ್ಯ ನಗರಾಭಿವೃದ್ದಿ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಆನೇಕಲ್‌ ತಾಲ್ಲೂಕಿನ ಜಿಗಣಿ ಹೋಬಳಿ ಹುಲಿಮಂಗಲದ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಬಹುಮಹಡಿ ಹಾಗೂ ವಿಲ್ಲಾಗಳನ್ನು ತೆರವುಗೊಳಿಸುವ ಬಗ್ಗೆ ಹಾಗೂ ಅಕ್ರಮ ದಾಖಲೆಗಳನ್ನು ಸೃಷ್ಟಿಸಲು ಸಹಕರಿಸಿದ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ ಮಹದೇವ್‌ ಅವರು - ಪಿರಿಯಾಪಟ್ಟಣ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಆನೆಗಳ ಹಾವಳಿಯಿಂದ ಉಂಟಾಗುತ್ತಿರುವ ಬೆಳೆ ನಷ್ಟ ಹಾಗೂ ಮಾನವ-ಆನೆ ಸಂಘರ್ಷವನ್ನು ತಡೆಯುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಅಬ್ಬಯ್ಯ ಪ್ರಸಾದ್‌ ಅವರು - ಹುಬ್ಬಳ್ಳಿ-ಧಾರವಾಡ (ಪೂರ್ವ) ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. | 10) ಶ್ರೀ ದೊಡ್ಡನಗೌಡ ಜಿ. ಪಾಟೀಲ್‌ ಅವರು - ಹುನಗುಂದ ತಾಲ್ಲೂಕಿನ ಮರೋಳ ಏತ ನೀರಾವರಿ ಯೋಜನೆ 2ನೇ ಹಂತದ ಕಳಪೆ ಕಾಮಗಾರಿಯ ಬಗ್ಗೆ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 11) ಶ್ರೀಯುತರುಗಳಾದ ಕೆ.ಎಸ್‌. ಲಿಂಗೇಶ್‌, ಕೆ.ಎಂ. ಶಿವಲಿಂಗೇಗೌಡ, ಹೆಚ್‌.ಡಿ. ರೇವಣ್ಣ, ಎ.ಟಿ. ರಾಮಸ್ವಾಮಿ ಹಾಗೂ ಸಿ.ಎನ್‌. ಬಾಲಕೃಷ್ಣ ಅವರುಗಳು - ಪ್ರಭಾರಿ ಹಾಸನ ಉಪವಿಭಾಗ ಮತ್ತು ಹಾಲಿ ಸಹಕಾರ ಸಂಘಗಳ ಉಪ ನಿಬಂಧಕರ ಕಛೇರಿಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿದ್ದುಕೊ೦ಡು ಪ್ರಭಾರಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಸಕಲೇಶಪುರ ಉಪವಿಭಾಗ ಇಲ್ಲಿಯೂ ಸಹ ಅನಧಿಕೃತವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯವರು ಕಾನೂನುಬಾಹಿರ ಅಕ್ರಮಗಳನ್ನು ನಡೆಸಿ, ಸಾರ್ವಜನಿಕರಿಗೆ/ರೈತರಿಗೆ ತೊಂದರ ನೀಡುತ್ತಿದ್ದು, ಅವರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla. kar.nic.in/assemblyflob/lob, htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾ೦ಕ 10ನೇ ಮಾರ್ಚ್‌, 2021 (ಸಮಯ:: ಬೆಳಿಗ್ಗೆ 10.30 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಎ೦ಟನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪಶ್ನೆಗಳು ಎ೦ಟನೇ ಪಟ್ಟಿ 2 ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು -- ರಾಜ್ಯದಲ್ಲಿ ಪೆಟ್ರೋಲ್‌, ಡೀಸಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 2) ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಬಂಡೆಪ್ಪ ಖಾಶೆಂಪೂರ್‌, ಕೆ.ಎಂ. ಶಿವಲಿಂಗೇಗೌಡ, ಆರ್‌. ಮಂಜುನಾಥ್‌ ಹಾಗೂ ಇತರರು - ಮಾಯನೂರು ಜಲಾಶಯವನ್ನು ಗುಂಡಾರು, ದಕ್ಷಿಣ ವೆಲ್ಲೂರು ಮತ್ತು ವೈಗಾಯಿ ನದಿಗಳೊಂದಿಗೆ ಜೋಡಣೆ ಮಾಡುವ ನಿರ್ಮಾಣ ಕಾರ್ಯದಿಂದಾಗಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಇ! 1) 2) 3) 4) ೨) 6) 1) 8) 4. ಗಮನ ಸೆಳೆಯುವ ಸೂಚನೆಗಳು ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರದ ವಿವಿಧ ಕೈಗಾರಿಕಾ ಪ್ರದೇಶಗಳಿಂದ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ) ಗಮನ ಸೆಳೆಯುವುದು. ನಿರ್ಮಿಸಿಕೊಂಡಿರುವ ಮನೆಗಳಿಗೆ ವಿದ್ಯುತ್‌ ಸಂಪರ್ಕ ಒದಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಸುಭಾಷ್‌ ಆರ್‌. ಗುತ್ತೇದಾರ್‌ ಅವರು - ಗ್ರಾಮೀಣ ಪ್ರದೇಶಗಳ ಜಮೀನುಗಳಲ್ಲಿ ರೈತರು ಶ್ರೀ ಈ. ತುಕಾರಾಮ್‌ ಅವರು - ರಾಜ್ಯದಲ್ಲಿನ ಹಲವಾರು ಗ್ರಾಮಗಳಲ್ಲಿ ಇನಾಂಗಳ ರದ್ದತಿ ಕಾಯ್ದೆಯಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಧಿಯನ್ನು ವಿಸ್ತರಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಪಿ. ಕುಮಾರಸ್ಟಾಮಿ ಅವರು - ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಮೂಡಿಗೆರೆ ಸೇರಿದಂತೆ ಹಲವಾರು ಭಾಗಗಳಲ್ಲಿ ಅತಿವೃಷ್ಟಿಯಿಂದಾಗಿ ಕಾಫಿ ಬೆಳೆಗಾರರು ಸ್ಪೀಂಕ್ಷರ್‌ ಮಾಡಲು ಅನುಕೂಲವಾಗುವಂತೆ ವಿದ್ಯುತ್‌ ಸರಬರಾಜು ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಪ. ರಾಜೀವ್‌ ಅವರು - ಕರ್ನಾಟಕ ಪೊಲೀಸ್‌ ಕಾನ್‌ಸ್ಟೇಬಲ್‌ ಹುದ್ದೆಯ ನೇಮಕಾತಿ ವಯೋಮಿತಿಯಲ್ಲಿ ಎರಡು ವರ್ಷಗಳಷ್ಟು ಹೆಚ್ಚಿಸುವ ಬಗ್ಗೆ ಮಾನ್ಯ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಪ್ರಿಯಾಂಕ್‌ ಖರ್ಗೆ ಅವರು - ಕೊರೋನಾ ವಾರಿಯರ್ಸ್‌ಗಳಾಗಿ ಕರ್ತವ್ಯ ನಿರ್ವಹಿಸಿರುವ ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಎರಡನೇ ಹಂತದ ಲಸಿಕೆ ನೀಡಲು ಶುಲ್ಕ ನಿಗದಿಪಡಿಸಿರುವ ಬಗ್ಗೆ ಮಾನ್ಯ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ಗೌರಿಬಿದನೂರು ತಾಲ್ಲೂಕು ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ರದ್ದುಪಡಿಸಿರುವ ಬಗ್ಗೆ ಮಾನ್ಯ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ಗುಣಮಟ್ಟದ ಶಿಕ್ಷಣ ದೊರಕದೇ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. 3 9) 10) 11) ಶ್ರೀಮತಿ ಸೌಮ್ಯ ರೆಡ್ಡಿ ಅವರು - ಅಂಗನವಾಡಿ ಕೇಂದಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಚನ್ನರಾಯಪಟ್ಟಣದ ವಿವಿಧ ಗ್ರಾಮಗಳಿಗೆ ನಿರಂತರ ಜ್ಯೋತಿ ಸಂಪರ್ಕವನ್ನು ಒದಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆ ಹರದನಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) : ಕಾರ್ಯಕಲಾಪಗಳ ಪಟ್ಟಿ ಸೋಮವಾರ. ದಿನಾಂಕ 15ನೇ ಮಾರ್ಚ್‌, 2021 (ಸಮಯ: ಬೆಳಿಗ್ಗೆ 1.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಹತ್ತನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಹತ್ತನೇ ಪಟ್ಟಿ 2. ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. 3. ಶಾಸನ ರಚನೆ ಎಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು . ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೊಸೈಟಿಗಳ ನೋಂದಣಿ (ತಿದ್ದುಪಡಿ) ಎಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ವಿಧೇಯಕವನ್ನು ಪಂರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಎನ್‌. ನಾಗರಾಜ (ಎಂ.ಟಿ.ಬಿ) (ಮಾನ್ಯ ಪೌರಾಡಳಿತ ಮತ್ತು ಸಕ್ಕರೆ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. BN 1) 2) 1) 2) 3) 4) 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚ ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು - ರಾಜ್ಯದಲ್ಲಿ ಪೆಟ್ರೋಲ್‌, ಡೀಸಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಟಾಮಿ, ಹೆಚ್‌.ಡಿ. ರೇವಣ್ಣ, ಬಂಡೆಪ್ಪ ಖಾಶೆಂಪೂರ್‌, ಕೆ.ಎಂ. ಶಿವಲಿಂಗೇಗೌಡ, ಆರ್‌. ಮಂಜುನಾಥ್‌ ಹಾಗೂ ಇತರರು - ಮಾಯನೂರು ಜಲಾಶಯವನ್ನು ಗು೦ಡಾರು, ದಕ್ಷಿಣ ವೆಲ್ಲೂರು ಮತ್ತು ವೈಗಾಯಿ ನದಿಗಳೊಂದಿಗೆ ಜೋಡಣೆ ಮಾಡುವ ನಿರ್ಮಾಣ ಕಾರ್ಯದಿಂದಾಗಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ, 5. ಗಮನ ಸೆಳೆಯುವ ಸೂಚನೆಗಳು ಶ್ರೀ ನಿಸರ್ಗ ನಾರಾಯಣ ಸ್ವಾಮಿ ಎಲ್‌.ಎನ್‌. ಅವರು - ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಚ್ಚಾಗಿರುವ ಶುದ್ದ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಮೇಲ್ವರ್ಗದ ಬಡವರಿಗೆ ನೀಡಲಾಗುವ ಮೀಸಲಾತಿ ಸೌಲಭ್ಯವನ್ನು ಗೌಡ ಸಾರಸ್ವತ ಬ್ರಾಹ್ಮಣ ಜಾತಿಯ ಅರ್ಹರು ಸಹ ಪಡೆಯಲು ಅನುಕೂಲವಾಗುವಂತೆ ಜಾತಿ ಪ್ರಮಾಣ ಪತ್ರವನ್ನು ನೀಡುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುವ ಬಿಲ್‌ ಕಲೆಕ್ಟರ್‌ಗಳು ಕರ್ತವ್ಯ ನಿರ್ವಹಣೆಗಿಂತ ಹೆಚ್ಚಿನ ಸಮಯವನ್ನು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಅವರುಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌” ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡನಗೌಡ ಜಿ. ಪಾಟೀಲ್‌ ಅವರು - ಹುನಗುಂದ ತಾಲ್ಲೂಕಿನ ಪೂರ್ವ ಭಾಗದ ರೈತರುಗಳ ಜಮೀನುಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಇ ೨) 6) 1) 8) 9) 10) 11) - 3 ಶ್ರೀ ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ್‌ ಅವರು - ಬೆಳಗಾವಿ ಜಿಲ್ಲೆಯಲ್ಲಿ ಭೀಕರ ಮಳ ಮತ್ತು ಪ್ರವಾಹದಿಂದ ಶಿಥಿಲಾವಸ್ಥೆಗೊಂಡಿರುವ ಶಾಲೆಗಳ ಪುನರ್‌. ನಿರ್ಮಾಣಕ್ಕೆ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಸ ಕಂದಾಯ ಸಜೆವರ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವನ್ನು ಕರ್ನಾಟಕ ವಸತಿ ಶಿಕ್ಷಣ ನಿರ್ದೇಶನಾಲಯವನ್ನಾಗಿ ಮಾರ್ಪಡಿಸಿ ಅದರಡಿಯಲ್ಲಿ Es ವಿವಿಧ ವಸತಿ ಶಾಲೆಗಳು ಹಾಗೂ ಅದರಲ್ಲಿ ವಿವಿಧ ಪದವಿ ಪೂರ್ವ ಕಾಲೇಜುಗಳನ್ನು ಜವಾಹರ್‌ ನವೋದಯ ವಿದ್ಯಾಲಯದ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಬಗ್ಗೆ ಮಾನ. ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಗಂಗಾಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆ ಬಾವಿಗಳಿಗೆ ಪಂಪ್‌ ಮೋಟಾರ್‌ ಅಳವಡಿಸಿ, ಎದ್ಯುತ್‌ ಸಂಪರ್ಕ ಕಲ್ಪಿಸುವ ಬಗ್ಗೆ ಹಾಗೂ ಸಂಪರ್ಕವನ್ನು ಕಲ್ಪಿಸಲು ವಿಳಂಬ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ವಿ. ಮುನಿಯಪ್ಪ ಅವರು - ವಿವಿಧ ವಸತಿ ಶಾಲೆಗಳಲ್ಲಿ, ವಿದ್ಯಾರ್ಥಿ ನಿಲಯಗಳಲ್ಲಿ, ಆಶ್ರಮ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರುಗಳಿಗೆ ವೇತನ ನೀಡುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯ ವಠ್ಠ್ಮಲಗೌಡ ಪಾಟೀಲ ಅವರು - ಶಿಕ್ಷಣ ಹಕ್ಕು ಕಾಯ್ದೆಯನ್ನು (ಆರ್‌.ಟಿ.ಇ.) ಪದವಿ ಪೂರ್ವ ಶಿಕ್ಷಣದವರೆಗೆ ವಿಸ್ತರಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಶರತ್‌ ಬಚ್ಚೇಗೌಡ ಅವರು - ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂರ್ತಜಲ ಮಟ್ಟ ಕುಸಿತದಿ೦ದ ಗ್ರಾಮೀಣ ಭಾಗದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಡಾ॥ ಯತೀಂದ್ರ ಸಿದ್ದರಾಮಯ್ಯ ಅವರು - ಅನುದಾನ ಕೊರತೆಯಿಂದಾಗಿ ಸ್ಥಗಿತಗೊಂಡಿರುವ ಭವನಗಳ ಕಾಮಗಾರಿಯನ್ನು ಪ್ರಾರಂಭ ಮಾಡಲು ಅಗತ್ಯವಿರುವ "ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ. ಸಚಿವರ ಗಮನ ಸೆಳೆಯುವುದು. ..%/ ಎ 6 ಸಡಾ 12) ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. 13) ಶ್ರೀ ಆರಗ ಜ್ಞಾನೇಂದ್ರ ಅವರು - ಶಿವಮೊಗ್ಗ ಜಿಲ್ಲೆಯ ಹೊಸ ನಗರ ತಾಲ್ಲೂಕಿನ ನಗರ ಹೋಬಳಿಯಲ್ಲಿ ಭೂದಾಖಲೆಗಳಲ್ಲಿ ಸೂಚಿತ ಅರಣ್ಯವೆಂದು ನಮೂದಾಗಿರುವುದರಿಂದ ಈ ಭಾಗದ ನಿವಾಸಿಗಳು ಕಂದಾಯ ಜಮೀನಿನಲ್ಲಿ ನಿರ್ಮಿಸಿರುವ ಮನೆಯ ಹಾಗೂ ಬಗರ್‌ ಹುಕು೦ ಸಾಗುವಳಿ ಮಾಡಿದ ಜಮೀನಿನ ಹಕ್ಕು ಪತ್ರಗಳನ್ನು ಪಡೆಯಲು ಅನಾನುಕೂಲ ಉಂಟಾಗಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒ೦ಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 16ನೇ ಮಾರ್ಚ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಹನ್ನೊಂದನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ಹನ್ನೊಂದನೇ ಪಟ್ಟಿ 2. ವರದಿಯನ್ನೊಪ್ಪಿಸುವುದು ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ (ಅಧ್ಯಕ್ಷರು, ಅಧೀನ ಶಾಸನ ರಚನಾ ಸಮಿತಿ) ಅವರು 2019-20 ಮತ್ತು 2020-21ನೇ ಸಾಲಿನ ಅಧೀನ ಶಾಸನ ರಚನಾ ಸಮಿತಿಯ ಐವತ್ತನೇ ವರದಿಯನ್ನೊಪ್ಪಿಸುವುದು. 3. ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. 4. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಿ.ಎಸ್‌.ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಕೃಷ್ಣ ಜಲಾನಯನ ಪ್ರದೇಶಾಭಿವೃದ್ದಿ ಪ್ರಾಧಿಕಾರ (ನಿರಸನಗೊಳಿಸುವ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಎ2 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ಹೆಚ್‌.ಪಿ. ಮ೦ಜುನಾಥ್‌ ಹಾಗೂ ಇತರರು - ರಾಜ್ಯದಲ್ಲಿ ಪೆಟ್ರೋಲ್‌, ಡೀಸಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 2) ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಟಾಮಿ, ಹೆಚ್‌.ಡಿ. ರೇವಣ್ಣ ಬಂಡೆಪ್ಪ ಖಾಶೆಂಪೂರ್‌, ಕೆ.ಎಂ. ಶಿವಲಿಂಗೇಗೌಡ, ಆರ್‌. ಮಂಜುನಾಥ್‌ ಹಾಗೂ ಇತರರು - ಮಾಯನೂರು ಜಲಾಶಯವನ್ನು ಗುಂಡಾರು, ದಕ್ಷಿಣ ವೆಲ್ಲೂರು ಮತ್ತು ವೈಗಾಯಿ ನದಿಗಳೊಂದಿಗೆ ಜೋಡಣೆ ಮಾಡುವ ನಿರ್ಮಾಣ ಕಾರ್ಯದಿಂದಾಗಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 3) ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಅಶ್ವಿನ್‌ ಕುಮಾರ್‌ ಎಂ. ಹಾಗೂ ಇತರರು - ರಾಜ್ಯದಲ್ಲಿ ಸ್ಥಗಿತಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 6. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೊಸೈಟಿಗಳ. ನೋಂದಣಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತಿ 1) 2) 3) 4) ೨) 6) 7) 7. ಗಮನ ಸೆಳೆಯುವ ಸೂಚನೆಗಳು ಶ್ರೀ ಅಭಯ ಪಾಟೀಲ ಅವರು - ಬೆ೦ಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ಕಾರಿ ಜಮೀನಿನಲ್ಲಿ ಮಾದರಿ ಬಹುತಾಂತ್ರಿಕ ಐ.ಟಿ. ಪಾರ್ಕ್‌ ಸ್ಥಾಪಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಕ್ಷಣ, ಮಾಹಿತಿ ತಂತ್ರಜ್ಞಾನ. ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃ ದ್ಧಿ. ಉದ್ಯ A ಮತ್ತು ಜೀವನೋಪಾಯ) ಗಮನ ಸೆಳೆಯುವುದು. ಶ್ರೀ ಡಿಸಿ. ತಮ್ಮಣ್ಣ ಅವರು - ಮದ್ದೂರು ಪಟ್ಟಣ ಪರಿಮಿತಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಲು ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಿರುವ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು ಶ್ರೀ ಕೆ ಮಹದೇವ್‌ ಅವರು - ಪಿರಿಯಾಪಟ್ಟಣ ತಾಲ್ಲೂಕಿನ ಗಿರಿಜನ ಹಾಡಿಗಳ ಬುಡಕಟ್ಟು ಜನರಿಗೆ ಮೂಲಭೂತ ಸೌಕರ್ಯ ಒದಗಿಸಲು ಎಸ್‌.ಸಿ.ಪಿ. ಹಾಗೂ ಟಿ.ಎಸ್‌.ಪಿ. ಅನುದಾನ ಮಂಜೂರು ಮಾಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವವಾಗಿರುವುದರಿಂದ ಕೊಳವೆ ಬಾವಿಗಳನ್ನು ಕೊರೆಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಸೌಮ್ಯ ರೆಡ್ಡಿ ಅವರು - ಬೆಂಗಳೂರು ನಗರ ಸರ್ಕಾರಿ ಶಾಲೆಗಳಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಪ್ರಾಥಮಿಕ” ಮತ್ತು. ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸಳೆಯುವುದು. ಶ್ರೀ ಅಶ್ವಿನ್‌ ಕುಮಾರ್‌ ಎಂ. ಅವರು - ಟಿ. ನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರೈತರು ಬೆಳೆದ ಭತ್ತಕ್ಕೆ ಬೆಂಬಲ ಬೆಲೆಯು ಪಾವತಿಯಾಗದೇ ಇರುವುದರಿಂದ ರೈತರು ಅನುಭವಿಸುತ್ತಿರುವ ತೊ೦ದರೆಗಳ ಬಗ್ಗೆ ಮಾನ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಡಾ. ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಅವರು - ಖಾನಾಪುರ ಮತಕ್ಷೇತ್ರದ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ಖಾಯಂ ಶಿಕ್ಷಕರನ್ನು ನೇಮಿಸುವುದು ಹಾಗೂ ಶಾಲಾ ಕಟ್ಟಡಗಳನ್ನು ಸುಸಜ್ಜಿತವಾಗಿ ಪುನರ್‌ ನಿರ್ಮಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. .4/- 8) ಶ್ರೀ ಸಿದ್ದು ಸವದಿ ಅವರು - ರೈತರ ಅನುಕೂಲಕ್ಕಾಗಿ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 9) ಶ್ರೀ ಅಮರೇಗೌಡ ಲಿಂಗನಗೌಡ ಪಾಟೀಲ್‌ ಬಯ್ಯಾಪುರ ಅವರು - ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ ಸದಸ್ಯರನ್ನು ನೇಮಕ ಮಾಡುವುದು ಹಾಗೂ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಕ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನಾ ಸಚಿವರ ಗಮನ ಸೆಳೆಯುವುದು. 10) ಶ್ರೀ ಸಿ.ಎಂ. ನಿಂಬಣ್ಣವರ್‌ ಅವರು - ದಾಂಡೇಲಿ-ಧಾರವಾಡ-ಹೆಬಸೂರ-ನವಲಗುಂದ ಅಣ್ಣಿಗೇರಿವರೆಗಿನ ರಾಜ್ಯ ಹೆದ್ದಾರಿಯಲ್ಲಿ ರೈಲ್ವೇ ಗೇಟ್‌ಗೆ ಮೇಲ್ಸೇತುವೆ ನಿರ್ಮಿಸಿ, ರಾಜ್ಯ ಹೆದ್ದಾರಿಯನ್ನು ಉನ್ಮತೀಕರಿಸಿ ರಾಷ್ಟ್ರೀಯ 'ಹೆದ್ದಾರಿಯನ್ನಾಗಿ ಅಭಿವೃದ್ಧಿಗೊಳಿಸುವ ಬಗ್ಗೆ ಮಾನ್ಯ ಉಪ "ಮುಖ್ಯಮಂತ್ರಿಯವರ ಘಹೋಕೋಪಯೋಗಿ) ಗಮನ ಸೆಳೆಯುವುದು. 1) ಶ್ರೀ ಪ್ರಿಯಾಂಕ್‌ ಖರ್ಗೆ ಅವರು - ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮೇದಕ ಗ್ರಾಮದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಉಲ್ಲಂಘಿಸಿರುವ ರಾಯಲ್‌ ಫ್ಯಾಮಿಲಿ ರಿಕ್ರಿಯೇಷನ್‌ ಮತ್ತು ಕಲ್ಚರಲ್‌ ಕ್ಷಬ್‌ ವಿರುದ್ದ ಕ್ರಮಕ್ಕೆ ಗೊಳ್ಳುವ ಬಗ್ಗೆ ಮಾನ್ಯ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ತಾ ರಚನೆ ಸಚಿವರ 'ಗಮನ ಸೆಳೆಯುವುದು. 12) ಶ್ರೀ ಹೆಚ್‌.ಹಾಲಪ್ಪ ಅವರು - ಸಾಗರ ಹಾಗೂ ಹೊಸ ನಗರ ತಾಲ್ಲೂಕುಗಳ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ನೆಟ್‌ ವರ್ಕ್‌ ಸಂಪರ್ಕ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲದ ಬಗ್ಗೆ ಮಾನ್ಯ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರ ಗಮನ ಸೆಳೆಯುವುದು. 13) ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ಮತಕ್ಷೇತ್ರ ವ್ಯಾಪ್ತಿಯ ನುಗ್ಗೇಹಳ್ಳಿ ಮತ್ತು ಚನ್ನರಾಯಪಟ್ಟಣ ಅಮಾನಿಕೆರೆ ಏತ ನೀರಾವರಿ ಯೋಜನೆಗೆ ರೈತರ ಕೃಷಿ ಜಮೀನುಗಳನ್ನು ಸ್ವಾಧೀನ ಪಡಿಸಿಕೊ೦ಡಿದ್ದು, ಸದರಿ ಜಮೀನಿನ ಮಾಲೀಕರುಗಳಿಗೆ ಪರಿಹಾರ ನೀಡುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assemblyflobf/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒ೦ಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 17ನೇ ಮಾರ್ಚ್‌, 2021 (ಸಮಯ: ಬೆಳಿಗ್ಗೆ 11.00 ಗ೦ಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹನ್ನೆರಡನೇ ಪಟ್ಟಿ ಆ) ತಡೆಹಿಡಿಯಲಾದ ಪ್ರಶ್ನೆ:- ದಿನಾಂಕ: 10.03.2021ರ 8ನೇ ಪಟ್ಟಿಯಿಂದ ತಡೆಹಿಡಿಯಲಾದ 1) ಶ್ರೀ ಬಿ.ಎಂ. ಸುಕುಮಾರ್‌ ಶೆಟ್ಟಿ, ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 1061664) ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ, ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ108(1449) 3) ಶ್ರೀ ಅಮೃತ ಅಯ್ಯಪ್ಪ ದೇಸಾಯಿ, ಇವರ ಚುಕ್ಕೆ ಗುರುತಿನ ಪ್ರಕ್ನೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಸಂಖ್ಯೆ111(1403) ಪಂಚಾಯತ್‌ ರಾಜ್‌ ಸಚಿವರು ಶ್ರೀ ವೆಂಕಟರಮಣಯ್ಯ ಟಿ. ಇವರ ಚುಕ್ಕೆ ಗುರುತಿನ ಪಶ್ನೆ ಸಂಖ್ಯೆ:113(1622) 5) ಶ್ರೀ ರಘುಪತಿ ಭಟ್‌ ಕೆ. ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ:118(1510) 6) ಶ್ರೀ ವೆಂಕಟರೆಡ್ಡಿ ಮುದ್ದಾಳ್‌, ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ120(1642) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹನ್ನೆರಡನೇ ಪಟ್ಟಿ 2 Nu 4 Nm 2. ಚುನಾವಣಾ ಪ್ರಸ್ತಾವ ಿ ಶ್ರೀ ಬಸವರಾಜ್‌ ಬೊಮ್ಮಾಯಿ (ಮಾನ್ಯ ಗೃಹ, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು) ಅವರು:- ಕನ್ನಡ ವಿಶ್ವವಿದ್ಯಾಲಯದ ಆಡಳಿತ ಮಂಡಳಿ, ಕರ್ನಾಟಕ ಸಂಸ್ಕೃಶ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಡಾ:ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಪ್ರಶಾಸನ ಸಭೆಗಳಿಗೆ ತಲಾ ಒಬ್ಬರು ಸದಸ್ಯರನ್ನು ಚುನಾಯಿಸಬೇಕೆಂದು ಸೂಚಿಸುವುದು. 2) 3) 3. ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಲ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು - ರಾಜ್ಯದಲ್ಲಿ ಪೆಟ್ರೋಲ್‌, ಡೀಸಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಬಂಡೆಪ್ಪ ಖಾಶೆಂಪೂರ್‌, ಕೆ.ಎಂ. ಶಿವಲಿಂಗೇಗೌಡ, ಆರ್‌. ಮಂಜುನಾಥ್‌ ಹಾಗೂ ಇತರರು - ಮಾಯನೂರು ಜಲಾಶಯವನ್ನು ಗುಂಡಾರು, ದಕ್ಷಿಣ ವೆಲ್ಲೂರು ಮತ್ತು ವೈಗಾಯಿ ನದಿಗಳೂಂದಿಗೆ ಜೋಡಣೆ ಮಾಡುವ ನಿರ್ಮಾಣ ಕಾರ್ಯದಿಂದಾಗಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಅಶ್ವಿನ್‌ ಕುಮಾರ್‌ ಎಂ. ಹಾಗೂ ಇತರರು - ರಾಜ್ಯದಲ್ಲಿ ಸ್ಥಗಿತಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸುವ ಬಗ್ಗೆ ೦ 0 ಪ್ರಸಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಹ py 1) 2) 3) 5. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಕೃಷ್ಣ ಜಲಾನಯನ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ನಿರಸನಗೊಳಿಸುವು ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೊಸೈಟಿಗಳ ನೋಂದಣಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ಗಮನ ಸೆಳೆಯುವ ಸೂಚನೆಗಳು ಶ್ರೀ ಸಿ.ಎಂ. ನಿಂಬಣ್ಣವರ್‌ ಅವರು - ದಾಂಡೇಲಿ-ಧಾರವಾಡ-ಹೆಬಸೂರ-ನವಲಗುಂದ ಅಣ್ಣಿಗೇರಿವರೆಗಿನ ರಾಜ್ಯ ಹೆದ್ದಾರಿಯಲ್ಲಿ ರೈಲ್ವೇ ಗೇಟ್‌ಗೆ ಮೇಲ್ಸೇತುವೆ ನಿರ್ಮಿಸಿ, ರಾಜ್ಯ ಹೆದ್ದಾರಿಯನ್ನು ಉನ್ನತೀಕರಿಸಿ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಅಭಿವೃದ್ಧಿಗೊಳಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ) ಗಮನ ಸೆಳೆಯುವುದು. ಶ್ರೀ ಪ್ರಿಯಾಂಕ್‌ ಖರ್ಗೆ ಅವರು - ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮೇದಕ ಗ್ರಾಮದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ನಿರ್ದೇಶನಗಳನ್ನು ಉಲ್ಲಂಘಿಸಿರುವ ರಾಯಲ್‌ ಫ್ಯಾಮಿಲಿ ರಿಕ್ರಿಯೇಷನ್‌ ಮತ್ತು ಕಲ್ಚರಲ್‌ ಕ್ಷಬ್‌ ವಿರುದ್ಧ ಕ್ರಮಕ್ಕೆಗೊಳ್ಳುವ ಬಗ್ಗೆ ಮಾನ್ಯ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಹಾಲಪ್ಪ ಅವರು - ಸಾಗರ ಹಾಗೂ ಹೊಸ ನಗರ ತಾಲ್ಲೂಕುಗಳ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ನೆಟ್‌ ವರ್ಕ್‌ ಸಂಪರ್ಕ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲದ ಬಗ್ಗೆ ಮಾನ್ಯ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಹಜ್‌ ಮತ್ತು ವಕ್ಫ್‌ ಸಚಿವರ ಗಮನ ಸೆಳೆಯುವುದು. 41 4) ೨) 6) 7) 8) 9) ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುವ ಬಿಲ್‌ ಕಲೆಕ್ಟರ್‌ಗಳು ಕರ್ತವ್ಯ ನಿರ್ವಹಣೆಗಿಂತ ಹೆಚ್ಚಿನ ಸಮಯವನ್ನು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಅವರುಗಳ ಎರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ್‌ ಅವರು - ಅಮಟೂರ ಬಹುಗ್ರಾಮ ಕುಡಿಯುವ ನೀರು ಯೋಜನೆಯನ್ನು ಮರು ಆರಂಭಿಸಲು ಪ್ರಧಾನ ಮಂತ್ರಿಗಳ ಜಲ್‌ ಜೀವನ್‌ ಮಿಷನ್‌ ಅಥವಾ ರಾಜ್ಯ ಸರ್ಕಾರದ ಬಂಡವಾಳದಲ್ಲಿ ಆರ್ಥಿಕ ನೆರವು ನೀಡುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ೮ (4 ೇ ಡಿ. ವೇದವ್ಯಾಸ ಕಾಮತ್‌ ಅವರು - ಮಂಗಳೂರು ಮಹಾನಗರ ಪಾಲಿಕೆ ಹಾಗೂ ತರೆ ಎಲ್ಲಾ ಬಳಕೆದಾರರಿಗೆ ನೀರಿನ ಕೊರತೆಯಾಗದ ರೀತಿ ನೀರನ್ನು ಸಂಗ್ರಹಿಸುವುದರಿಂದ ಮುಳುಗಡೆಯಾಗುವ ಪ್ರದೇಶಕ್ಕೆ ಭೂ ಪರಿಹಾರ ನೀಡಲು ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಲು ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 2 4 ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ಚುನಾವಣಾ ನೀತಿ ಸಂಹಿತೆಯ ಕಾರಣದಿಂದ ಫಾರ೦ ನಂ.57 ರ ಅರ್ಜಿಗಳು ಅಪ್‌ಲೋಡ್‌ ಆಗದಿರುವ ಬಗ್ಗೆ ಹಾಗೂ ಅಪ್‌ಲೋಡ್‌ ಆದಂತಹ ಅರ್ಜಿಗಳು ವಿಲೇವಾರಿ ಆಗದಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಗಂಗಾಕಲ್ಮಾಣ ಯೋಜನೆಯಡಿ ಕೊರೆದಿರುವ ಕೊಳವೆ ಬಾವಿಗಳಿಗೆ ಪಂಪ್‌ ಮೋಟಾರ್‌ ಅಳವಡಿಸಿ, ವಿದ್ಯುತ್‌ ಸಂಪರ್ಕ ಕಲ್ಪಿಸುವ ಬಗ್ಗೆ ಹಾಗೂ ಸಂಪರ್ಕವನ್ನು ಕಲ್ಪಿಸಲು ವಿಳಂಬ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. us ಥಿಲಗೊಂಡಿರುವ ನ್ಯಾಯಾಲಯ ಕಟ್ಟಡವನ್ನು ಹೊಸದಾಗಿ ನಿರ್ಮಿಸುವ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಗೃಹ ಮತ್ತು ಕಾನೂನು. ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ಗೌರಿಬಿದನೂರು ತಾಲ್ಲೂಕಿನಲ್ಲಿ ಶಿಕ .೨/ 10) 11) 12) 13) 14) 15) 16) ಶ್ರೀ ವಿ. ಮುನಿಯಪ್ಪ ಅವರು - ಹೆಚ್‌.ಎನ್‌. ವ್ಯಾಲಿ ಯೋಜನೆಯಡಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಗಳಿಗೆ ನೀರನ್ನು ತುಂಬಿಸುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಸೊಪ್ಪಿನಬೆಟ್ಟ ಸಮಸ್ಯೆಯಡಿ ಜಮೀನುಗಳನ್ನು ಬಗರ್‌ ಹುಕುಂ ಸಾಗುವಳಿ ಮಾಡುತ್ತಿರುವ ರೈತರು ನಮೂನೆ-50, 53ರಲ್ಲಿ ಸಲ್ಲಿಸಿರುವ ಅರ್ಜಿಗಳ ಬಗ್ಗೆ ಅರ್ಹತೆ ಆಧಾರದ ಮೇರೆಗೆ ತೀರ್ಮಾನ ಕೈಗೊಳ್ಳಲು ಹಾಗೂ ಆ ಪ್ರದೇಶಗಳಲ್ಲಿ ಒತ್ತುವರಿಯನ್ನು ತೆರವುಗೊಳಿಸದಂತೆ ಕ್ರಮಕೈಗೊಳ್ಳುವ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ವಿಶ್ವವಿದ್ಯಾಲಯದ ಇ-ಅಟೆಸ್ಟೇಷನ್‌ ಅಧಿಕಾರಿಗಳು ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡದ ಕಾರಣ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಪಡೆಯಲು ಉಂಟಾಗುತ್ತಿರುವ ಸಮಸ್ಯೆಯ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಆರ್‌. ಮಂಜುನಾಥ್‌ ಅವರು - ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಹಾಗೂ ಒಳಚರಂಡಿ ಕಾಮಗಾರಿಯಿಂದಾಗಿ ಹಾಳಾಗಿರುವ ರಸ್ತೆಗಳನ್ನು ದುರಸ್ತಿಪಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಆನಂದ ಸಿದ್ದು ನ್ಯಾಮಗೌಡ ಅವರು - ಜಮಖಂಡಿ ನಗರದಲ್ಲಿರುವ ಸರ್ಕಾರಿ ಬಿ.ಎಡ್‌. ಕಾಲೇಜ್‌ಗೆ ಸಿಬ್ಬಂದಿ ಮತ್ತು ಮೂಲಸೌಕರ್ಯವನ್ನು ಒದಗಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ) ಗಮನ ಸೆಳೆಯುವುದು. ಶ್ರೀ ಬಿ.ಜೆಡ್‌. ಜಮೀರ್‌ ಅಹ್ಮದ್‌ ಖಾನ್‌ ಅವರು - ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ಟಾಮಿ ಅವರು - ಹಾಸನ ತಾಲ್ಲೂಕು ಕಟ್ಟಾಯ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಾರಂಭಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. :6/ 17) ಶ್ರೀ ಟಿ. ರಘುಮೂರ್ತಿ ಅವರು - ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ವಿಧಾನಸಭಾ ಕ್ರೇತ್ರ ವ್ಯಾಪ್ತಿಯ ಸಾಣೆಕೆರೆ ಗ್ರಾಮದಲ್ಲಿ ಒಣ ಬೇಸಾಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪಿಸುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. 18) ಶ್ರೀ ಉದಯ್‌ ಬಿ. ಗರುಡಾಚಾರ್‌ ಅವರು - ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಲಾಸಿಪಾಳ್ಯದಲ್ಲಿ ನಡೆಯುತ್ತಿರುವ ಆಧುನಿಕ ಬಸ್‌ ಟರ್ಮಿನಲ್‌ ಕಟ್ಟಡದ ನಿರ್ಮಾಣ ಕಾಮಗಾರಿಯ ವಿಳಂಬದಿಂದಾಗಿ ಸಾರ್ವಜನಿಕರಿಗೆ ಉಂಟಾಗಿರುವ ಅನಾನುಕೂಲಗಳ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಸಾರಿಗೆ) ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kkla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒ೦ಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 18ನೇ ಮಾರ್ಚ್‌, 202] (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹದಿಮೂರನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹದಿಮೂರನೇ ಪ ಬ 2. ಶಾಸನ ರಚನೆ ವಿಧೇಯಕವನ್ನು ಮಂಡಿಸುವುದು ಶ್ರೀ ಎಸ್‌. ಅಂಗಾರ (ಮಾನ್ಯ ಮೀನುಗಾರಿಕೆ, ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಜಲಸಾರಿಗೆ ಮಂಡಳಿ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಮುಂದುವರೆದ ಸಾಮಾನ್ಯ ಚರ್ಚೆ. (ನಾಲ್ಕನೇ ದಿನ) 2 1) 2) 3) 4) 1. 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ಸದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು - ರಾಜ್ಯದಲ್ಲಿ ಪೆಟ್ರೋಲ್‌, ಡೀಸಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ ಬಂಡೆಪ್ಪ ಖಾಶೆಂಪೂರ್‌, ಕೆ.ಎಂ. ಶಿವಲಿಂಗೇಗೌಡ, ಆರ್‌. ಮಂಜುನಾಥ್‌ ಹಾಗೂ ಇತರರು - ಮಾಯನೂರು ಜಲಾಶಯವನ್ನು ಗುಂಡಾರು, ದಕ್ಷಿಣ ವೆಲ್ಲೂರು ಮತ್ತು ವೈಗಾಯಿ ನದಿಗಳೊಂದಿಗೆ ಜೋಡಣೆ ಮಾಡುವ ನಿರ್ಮಾಣ ಕಾರ್ಯದಿಂದಾಗಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಅಶ್ವಿನ್‌ ಕುಮಾರ್‌ ಎಂ. ಹಾಗೂ ಇತರರು - ರಾಜ್ಯದಲ್ಲಿ ಸ್ಥಗಿತಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಅನುದಾನ ಒದಗಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಸಾ.ರಾ. ಮಹೇಶ್‌, ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಸುರೇಶ್‌ಗೌಡ ಹಾಗೂ ಇತರರು - ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯಲ್ಲಿ ಬರುವ ವಿವಿಧ ವಲಯಗಳ ವ್ಯಾಪ್ತಿಯಲ್ಲಿ ಭರವಸೆ ಪತ್ರ ನೀಡಿ ಹಣ ಪಾವತಿಸದಿರುವುದರಿಂದ ಗುತ್ತಿಗೆದಾರರಿಗೆ ಹಾಗೂ ಭೂಪರಿಹಾರ ಬಾಬ್ದನ್ನು ಪಾವತಿಸದೇ ಇರುವುದರಿಂದ ರೈತರಿಗೆ ಆಗಿರುವ ತೊಂದರೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 5. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಕೃಷ್ಣ ಜಲಾನಯನ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ನಿರಸನಗೊಳಿಸುವ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಿ 2) 3) 2) ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೊಸೈಟಿಗಳ ನೋಂದಣಿ (ತಿದ್ದುಪಡಿ) ವಿಧೇಯಕವನ್ನು ಪಂರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ದೊಡ್ಡನಗೌಡ ಜಿ. ಪಾಟೀಲ್‌ ಇವರು - “ಹುನಗುಂದ ತಾಲ್ಲೂಕಿನ ಮರೋಳ ಏತ ನೀರಾವರಿ ಯೋಜನೆ ಎರಡನೇ ಹಂತದ ಕಳಪೆ ಕಾಮಗಾರಿ” ಕುರಿತು ದಿನಾಂಕ:09.03.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎ.ಟಿ. ರಾಮಸ್ವಾಮಿ ಇವರು - “ರಾಜ್ಯದಲ್ಲಿನ ಕುಡಿಯುವ ನೀರಿನ ಸಮಸ್ಯೆ” ಕುರಿತು ದಿನಾಂಕ:15.03.2021ರ೦ದು ಶೂನ್ಯವೇಳೆಯಡಿ ಪ್ರಸ್ತಾಪಿಸಿರುವುದಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಬಂಡೆಪ್ಪ ಕಾಶೆಂಪೂರ್‌ ಇವರು - “ವಿದ್ಯುತ್‌ ಸಂಪರ್ಕ” ಕುರಿತು ದಿನಾ೦ಕ:09.03.2021ರಂದು ಏಳನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 94(1231)ಕ್ಕ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 7. ಗಮನ ಸಳೆಯುವ ಸೂಚನೆಗಳು ಡಾ: ಅಜಯ್‌ ಧರ್ಮಸಿಂಗ್‌ ಅವರು - ಕೊರೋನ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಬಿಸಿಯೂಟ ವ್ಯವಸ್ಥೆಯನ್ನು ಪುನ: ರಾಜ್ಯದಲ್ಲಿ ಜಾರಿಗೆ ತರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆಯ ಯಗಚಿ ಜಲಾಶಯ ಯೋಜನೆಯ ಎಡದಂಡೆ ನಾಲೆ, ಕಾಮಸಮುದ್ರ ನಾಲೆಯ ನಿರ್ಮಾಣಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಪ್ರಾರಂಭಿಸಲು ಭೂಸ್ವಾಧೀನದ ಮೊಬಲಗು ಹಾಗೂ ಭೂಸ್ವಾಧೀನ ಪ್ರಕರಣಗಳ ಅವಾರ್ಡ್‌ ಮತ್ತು ನ್ಯಾಯಾಲಯ ಪ್ರಕರಣಗಳ ಮೊಬಲಗಿನ ಮೊತ್ತವನ್ನು ಜಿಲ್ಲಾಧಿಕಾರಿಗಳ ಖಾತೆಗೆ ಠೇವಣಿ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. .4/ 3) 4) ೨) 6) 7) 8) 9) ಶ್ರೀ ಎಸ್‌.ಆರ್‌. ಶ್ರೀನಿವಾಸ್‌ ಅವರು - ರಾಜ್ಯದಲ್ಲಿ “ತಿಗಳ ಜನಾಂಗದ ಅಭಿವೃದ್ಧಿ ನಿಗಮ”ವನ್ನು ಸ್ಥಾಪನೆ ಮಾಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಪಿ. ರಾಜೀವ್‌ ಅವರು - ಬೆ೦ಗಳೂರಿನ ದೀಪಾ೦ಜಲಿ ನಗರ ವಾರ್ಡ್‌ನ ವ್ಯಾಪ್ತಿಯ ಕೊಳಗೇರಿ ಪ್ರದೇಶದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕುಟುಂಬಗಳಿಗೆ ಮನೆ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಮೃತ ಅ. ದೇಸಾಯಿ ಅವರು - ವಿವಿಧ ಜಿಲ್ಲೆಗಳಿಂದ ಎದ್ಯಾಭ್ಯಾಸಕ್ಕಾಗಿ ಧಾರವಾಡಕ್ಕೆ ಬರುತ್ತಿರುವ ವಿದ್ಯಾರ್ಥಿಗಳಿಗೆ ಒದಗಿಸುವ ಸಲುವಾಗಿ ಹೊಸ ಹಾಸ್ಟೆಲ್‌ಗಳನ್ನು ಮಂಜೂರು ಮಾಡುವ ಬಗ್ಗೆ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ನಾಡ ಗೌಡ ಅವರು - ಸಿ೦ಧನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಲ್‌ ಜೀವನ್‌ ಮಿಷನ್‌ ಯೋಜನೆಯಡಿ ನೀರಿನ ಸಂಗ್ರಹಣೆ ಮಾಡಿ ಕುಡಿಯುವ ನೀರನ್ನು ಒದಗಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಸಾರಾ. ಮಹೇಶ್‌ ಅವರು - ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರ ಹುದ್ದೆಯಿಂದ ಸೇವಾ ಜೇಷ್ಠತೆಯನ್ವಯ ಕಾರ್ಯಪಾಲಕ ಅಭಿಯಂತರರ ಹುದ್ದೆಗೆ ಪದೋನ್ನತಿ ನೀಡುವ ಬಗ್ಗೆ ಮಾನ್ಯ ಉಪಮುಖ್ಯಮಂತ್ರಿಯವರ (ಲೋಕೋಪಯೋಗಿ) ಗಮನ ಸೆಳೆಯುವುದು. ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಜಿಲ್ಲೆಯಲ್ಲಿ ವೈಟಿಪಿಎಸ್‌ ಮತ್ತು ಆರ್‌ಟಿಪಿಎಸ್‌ಗಳಲ್ಲಿ ಸ್ಥಗಿತಗೊಳಿಸಲಾಗಿರುವ ವಿದ್ಯುತ್‌ ಉತ್ಪಾದನೆಯನ್ನು ಪುನರ್‌ ಪ್ರಾರಂಭಿಸುವ ಮೂಲಕ ಅಲ್ಲಿನ ಕಾರ್ಮಿಕರಿಗೆ ಉದ್ಯೋಗ ದೊರಕಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಬಿ.ಕೆ. ಸಂಗಮೇಶ್ವರ್‌ ಅವರು - ಭದ್ರಾವತಿ ತಾಲ್ಲೂಕಿನ ಮೈಸೂರು ಕಾಗದ ಕಾರ್ವಾನೆಯನ್ನು ಆಧುನೀಕರಣಗೊಳಿಸಿ ಸರ್ಕಾರದ ವತಿಯಿಂದ ಪುನರ್‌ ಪ್ರಾರಂಭಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಕ. 10) ಶ್ರೀ ಎಂ.ಪಿ. ಅಪ್ಪಚ್ಚು (ರಂಜನ್‌) ಅವರು - ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿ೦ದಾಗಿ ತೊಂದರೆಗೊಳಗಾಗಿರುವ ಕಾಫಿ ಬೆಳೆಗಾರರು ಮತ್ತು ರೈತರ ಪಂಪ್‌ಸೆಟ್‌ಗಳಿಗೆ 10 ಹೆಚ್‌.ಪಿ. ವರೆಗೆ ಉಚಿತವಾಗಿ ವಿದ್ಯುತ್‌ ಸ೦ಪರ್ಕವನ್ನು ಕಲ್ಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 11) ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ತಾಲ್ಲೂಕಿನ ಅರೆಹಳ್ಳಿ ಮತ್ತು ಬಿಕ್ಕೋಡು ಹೋಬಳಿಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ತೆರವುಗೊಳಿಸುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾ೦ಕ 19ನೇ ಮಾರ್ಜ್‌, 2021 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹದಿನಾಲ್ಕನೇ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹದಿನಾಲ್ಕನೇ 2. ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಮುಂದುವರೆದ ಸಾಮಾನ್ಯ ಚರ್ಚೆ. (ಐದನೇ ದಿನ) 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು - ರಾಜ್ಯದಲ್ಲಿ ಪೆಟ್ರೋಲ್‌, ಡೀಸಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತರ. Mo 2) ಶ್ರೀಯುತರುಗಳಾದ ಸಿದ್ದರಾಮಯ್ಯ, ರಾಜಶೇಖರ ಬಸವರಾಜ ಪಾಟೀಲ್‌, ಎನ್‌.ಹೆಚ್‌. ಶಿವಶಂಕರ ರೆಡ್ಡಿ, ಪಿ.ಟಿ. ಪರಮೇಶ್ವರ್‌ ನಾಯ್ಕ್‌ ಹಾಗೂ ಇತರರು - ರಾಜ್ಯದಲ್ಲಿ ಪದೇ-ಪದೇ ಗಣಿ ಸಂಬಂಧಿಸಿದ ಸ್ಟೋಟಗಳು ಸಂಭವಿಸುತ್ತಿರುವುದರಿಂದ ಅಮಾಯಕರು ಮರಣ ಹೊಂದುತ್ತಿದ್ದು, ಅಪಾರ ಪ್ರಮಾಣದ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 22ನೇ ಮಾರ್ಚ್‌, 2021 (ಸಮಯ:: ಬೆಳಿಗ್ಗೆ 11.00 ಗಂಟೆಗೆ) 1. ಸಂತಾಪ ಸೂಚನೆ 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹದಿನೈದನೇ ೩ ಮ ಪ ಆ) ಲಿಖಿತ ಮೂಲಕ ಉತ್ತರಿಸುವ ಪಶ್ಲೆಗಳು : ಹದಿನೈದನೇ ಪ ೨೦ 3. ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಮುಂದುವರೆದ ಸಾಮಾನ್ಯ ಚರ್ಚೆ (ಆರನೇ ದಿನ) ಹಾಗೂ ಈ ಕೆಳಕಂಡ ಅನುದಾನ ಬೇಡಿಕೆಗಳ ಮಂಡನೆ ಹಾಗೂ ಚರ್ಚೆ: ಬೇಡಿಕ ಸಂಖ್ಯೆ ಬೇಡಿಕೆಯ ಹಸರು 01 1 ಕೃಷಿ ಮತ್ತು ತೋಟಗಾರಿಕೆ 02 ಪಶುಸಂಗೋಪನೆ ಮತ್ತು ಮೀನುಗಾರಿಕೆ | 03 [ಆರ್ಥಿಕ 04 ಸಿಬ್ಬಂದಿ ಮತ್ತು ಆಡಳತ ಸುಧಾರಣೆ ಇಲಾಖೆ ] 05 ಒಳಾಡಳಿತ ಮತ್ತು ಸಾರಿಗ ಮೂಡಾ ಸೌಕರ್ಯ ಅಭಿವೃದ್ಧ 07 ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತಿ ರಾಜ್‌ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ 09 ಸಹಕಾರ | 10 /ಸಮಾಜ ಕಲ್ಯಾಣ | 1] ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 12 ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು 13 ಆಹಾರ ಮತ್ತು ನಾಗರೀಕ ಸರಬರಾಜು | 14 ಕಂದಾಯ | 757 ಮಾಹಿತಿ ತಂತೆಜ್ಞಾನ 7 ವಸತ - 17 | ಶಿಕ್ಷಣ e 18 ವಾಣಿಜ್ಯ ಮತ್ತು ಕೃಗಾರಿಕೆ "| | 19 ನಗರಾಭಿವೃದ್ದಿ 20 ಲೋಕೋಪಯೋಗಿ 21 ಜಲಸಂಪನ್ಮೂಲ 22 [ಆರೋಗ್ಯ ಮತ್ತು ಕುಟುಂಬ ಕಲ್ಯಾಣ | 23 ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ 24 ಇಂಧನ ರಾರ ತನ್ನಡ ಮಪ ಸೌಸ್ತತ 26 ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ 27 ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ 4. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೊಸೈಟಿಗಳ ನೋಂದಣಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಎಸ್‌. ಅಂಗಾರ (ಮಾನ್ಯ ಮೀನುಗಾರಿಕೆ, ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಜಲಸಾರಿಗೆ ಮಂಡಳಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. .3/ 2) 2) 3) 5, ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು - ರಾಜ್ಯದಲ್ಲಿ ಪೆಟ್ರೋಲ್‌, ಡೀಸಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಸಿದ್ದರಾಮಯ್ಯ, ರಾಜಶೇಖರ ಬಸವರಾಜ ಪಾಟೀಲ್‌, ಎನ್‌.ಹೆಚ್‌. ಶಿವಶಂಕರ ರೆಡ್ಡಿ, ಪಿ.ಟಿ. ಪರಮೇಶ್ವರ್‌ ನಾಯ್ಕ ಹಾಗೂ ಇತರರು - ರಾಜ್ಯದಲ್ಲಿ ಪದೇ-ಪದೇ ಗಣಿ ಸಂಬಂಧಿಸಿದ ಸ್ಫೋಟಗಳು ಸಂಭವಿಸುತ್ತಿರುವುದರಿಂದ ಅಮಾಯಕರು ಮರಣ ಹೊಂದುತ್ತಿದ್ದು, ಅಪಾರ ಪ್ರಮಾಣದ ಆಸ್ತಿ ಪಾಸಿಗಳಿಗೆ ಹಾನಿ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 6. ಗಮನ ಸೆಳೆಯುವ ಸೂಚನೆಗಳು ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಗ್ರಾಮೀಣ ಕುಡಿಯುವ ನೀರಿನ ವ್ಯವಸ್ಥೆಗೆ ಅವಶ್ಯವಾಗಿರುವ ವಿದ್ಯುತ್‌ ಕಾಮಗಾರಿಗಳನ್ನು ಹಣ ಪಾವತಿಗೂ ಮುಂಚೆತವಾಗಿಯೇ ಕೈಗೊಳ್ಳಲು ಅನುಮತಿ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಕಸಬಾ ಹೋಬಳಿಯ ದೊಂಬರಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಮ್ಯೂಟೇಶನ್‌ ಮತ್ತು ಪಹಣಿ ಮಾಡಿಕೊಟ್ಟಿರುವ ಅಧಿಕಾರಿ/ನೌಕರರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ್‌ ಅವರು - ಕಿತ್ತೂರು ತಾಲ್ಲೂಕಿನಲ್ಲಿ ಶಿಥಿಲಗೊಂಡಿರುವ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರ ಹಾಗೂ ಪಶು ಆಸ್ಪತ್ರೆಗಳನ್ನು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಪಶು ಸಂಗೋಪನೆ ಸಚಿವರ ಗಮನ ಸೆಳೆಯವುದು. .4/ 4) ೨) 6) 7) 8) 9) ಶ್ರೀ ಟಿ. ರಘುಮೂರ್ತಿ ಅವರು - ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದಲ್ಲಿ ಸ್ವಚ್ಛತೆ ಕಾಪಾಡುವ ಸಂಬಂಧ ಯು.ಜಿ.ಡಿ. ಸೌಲಭ್ಯ ಕಲ್ಪಿಸಲು ಕಾಮಗಾರಿ ಪ್ರಾರಂಭಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಸುರೇಶ್‌ ಗೌಡ ಅವರು - ಬರಪೀಡಿತ ನಾಗಮಂಗಲ ತಾಲ್ಲೂಕಿನ ಅಂತರ್ಜಲ ವೃದ್ಧಿಗಾಗಿ ವೈಷ್ಣವಿ ನದಿಗೆ ಅಡ್ಡಲಾಗಿ ಸರಣಿ ಚೆಕ್‌ ಡ್ಯಾಂ ನಿರ್ಮಾಣ ಕಾಮಗಾರಿಯ ಎಳಂಬದಿಂದಾಗಿ ತಾಲ್ಲೂಕಿನ ಜನರಿಗೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಆರ್‌. ನರೇಂದ್ರ ಅವರು - ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಮಾಪುರ ಹಾಗೂ ಮಾರ್ಟಾಳ್ಳಿ ಗ್ರಾಮಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಮಗ್ಗೇಗ್ರಾಮದಲ್ಲಿ ಆರಕ್ಷಕ ಠಾಣೆಯನ್ನು ತೆರೆಯುವ ಬಗ್ಗೆ ಮಾನ್ಯ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಬೆಸ್ಕಾಂ ವತಿಯಿಂದ ನಿರ್ಮಿಸಿ ಉದ್ಬಾಟಿಸಿದ್ದ ಸಹಾಯಕ ಕಾರ್ಯಪಾಲಕ ಅಭಿಯಂತರರ ನೂತನ ಕಛೇರಿಯ ಕಟ್ಟಡವನ್ನು ಮುಚ್ಚಲಾಗಿದ್ದು, ಅದನ್ನು ಪುನಃ ತೆರೆದು ಸಿಬ್ಬಂದಿಗಳು ಕಾರ್ಯನಿರ್ವಹಿಸಲು ಅನುವು ಮಾಡಿಕೊಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ: ಗಮನ ಸೆಳೆಯುವುದು. ಶ್ರೀ ಹೆಚ್‌.ಪಿ. ಮಂಜುನಾಥ್‌ ಅವರು - ಕೆರೆಕಟ್ಟೆಗಳು, ಅಣೆಕಟ್ಟುಗಳು ಹಾಗೂ ಜಲಾಶಯಗಳಲ್ಲಿ ಮೀನು ಸಾಕಾಣಿಕೆ ಹಾಗೂ ಮೀನು ಹಿಡಿಯುವುದನ್ನು ಮೀನು ಮಹಾಮಂಡಳಕ್ಕೆ ವಹಿಸಲಾಗಿರುವುದರಿಂದ ಮೀನುಗಾರಿಕೆ ನಂಬಿ ಜೀವನ ನಡೆಸುತ್ತಿರುವವರಿಗೆ ತೊಂದರೆಯಾಗಿರುವ ಬಗ್ಗೆ ಮಾನ್ಯ ಮೀನುಗಾರಿಕೆ, ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. 10) ಶ್ರೀ ಜೆ.ಎನ್‌. ಗಣೇಶ್‌ ಅವರು - ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಘೋಷಣೆ ಮಾಡುವ ಬಗ್ಗೆ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ವರದಿಯ ಪರಿಶೀಲನೆಗೂ ಮುನ್ನವೇ ಮತ್ತೊಬ್ಬ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಸಮಿತಿ ರಚನೆ ಮಾಡಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. 1 1) ಶ್ರೀ ವಿ. ಮುನಿಯಪ್ಪ ಅವರು - ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಡಕಛೇರಿಗಳ ಕಟ್ಟಡ ನಿರ್ಮಾಣ ಕಾಮಗಾರಿ. ಪೂರ್ಣಗೊಂಡಿದ್ದರೂ, ಹಣ ಸಂದಾಯವಾಗದೇ ಇರುವುದರಿಂದ ಗುತ್ತಿಗೆದಾರರಿಗೆ ತೊಂದರೆ ಉಂಟಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 12) ಶ್ರೀ ಟಿ. ವೆಂಕಟರಮಣಯ್ಯ ಅವರು - ರಾಜ್ಯದ ಕೂಲಿ ನೇಕಾರರನ್ನು ಅಸಂಘಟಿತ ಕಾರ್ಮಿಕರ ಗುಂಪಿಗೆ ಸೇರಿಸಲು, ಗುರುತಿನ ಚೀಟಿ ನೀಡುವುದು, ನೇಕಾರರ ಅಭಿವೃದ್ಧಿ ನಿಗಮ ಸ್ಥಾಪನೆ, ನೇಕಾರರ ಕುಟುಂಬಕ್ಕೆ ಸಂಕಷ್ಟ ಕಾಲದಲ್ಲಿ ಪರಿಹಾರ ನೀಡುವ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರ ಗಮನ ಸೆಳೆಯುವುದು. 13) ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ಚಿಕ್ಕಮಗಳೂರು ಜಿಲ್ಲೆಯ ಕಳಸ ನೂತನ ತಾಲ್ಲೂಕಿನ ಭಾಗದಲ್ಲಿ ರೈತರು ಇನಾ೦ಲ್ಯಾಂಡ್‌ ಸಾಗುವಳಿ ಮಾಡಿರುವ ಅರಣ್ಯ ಭೂಮಿಗೆ ಬದಲಿ ಭೂಮಿಯನ್ನು ನೀಡದೇ ಇರುವುದರಿಂದ ರೈತರು ಆತಂಕಕ್ಕೆ ಒಳಗಾಗಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 14) ಶ್ರೀ ಬಿ.ಕೆ. ಸಂಗಮೇಶ್ವರ್‌ ಅವರು - ಭದ್ರಾವತಿ ತಾಲ್ಲೂಕಿನ ವಿ.ಐ.ಎಸ್‌.ಎಲ್‌. ಕಾರ್ಪಾನೆಯನ್ನು ಅಭಿವೃದ್ಧಿ ಮಾಡಲು ಹಾಗೂ ಅಲ್ಲಿನ ನಿವೃತ್ತ ಕಾರ್ಮಿಕರಿಗೆ ಲೀಸ್‌ ಮುಖಾಂತರ ಮನೆಗಳನ್ನು ನೀಡುವ ಬಗ್ಗೆ ಮಾನ್ಯ ಕಾರ್ಮಿಕ ಸಚಿವರ ಗಮನ ಸೆಳೆಯುವುದು. 1೨) ಶ್ರೀ ಬಸನಗೌಡ ದದ್ದಲ ಅವರು - ಸಂಚಿತ ವಂಚಿತತೆ ಸೂಚ್ಯಂಕ ಆಧಾರದ ಮೂಲಕ ತಾಲ್ಲೂಕುಗಳನ್ನು ವಿಂಗಡಣೆ ಮಾಡಿ ಸಲ್ಲಿಸಿರುವ ಡಾ:ನ೦ಂಜು೦ಡಪ್ಪ ವರದಿಯು 20 ವರ್ಷಗಳ ಹಿಂದೆ ಶಯಾರಿಸಿರುವುದರಿಂದ, ಇದನ್ನು ಮರು ಸಮೀಕ್ಷೆ ಮಾಡಲು ಮಾನ್ಯ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನಾ ಸಚಿವರ ಗಮನ 16) ಶ್ರೀ ಎನ್‌. ಮಹೇಶ್‌ ಅವರು - ಚಾಮರಾಜನಗರ ಜಿಲ್ಲೆಯಲ್ಲಿ ಶತಮಾನಕ್ಕಿಂತಲೂ ಹಳೆಯದಾದ ಶಾಲೆಗಳನ್ನು ಪುನರುಜ್ಜೀವನಗೊಳಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla.kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಪೂರಕ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 23ನೇ ಮಾರ್ಚ್‌, 2021 (ಐಟಂ 4ರ ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಎಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒ೦ಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 23ನೇ ಮಾರ್ಚ್‌. 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹದಿನಾರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹದಿನಾರನೇ ಪಟ್ಟಿ 3. ವರದಿಯನ್ನೊಪ್ಪಿಸುವುದು « ಜಿ. ಸೋಮಶೇಖರ ರೆಡ್ಡಿ (ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ೦ಸ್ಥೆಗಳ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಛಿ ಬ ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿಯ 33ನೇ ವರದಿಯನ್ನೊಪ್ಪಿಸುವುದು. 4. ವಿತ್ತೀಯ ಕಾರ್ಯಕಲಾಪಗಳು 1) ಶ್ರೀ ಬಿ.ಎಸ್‌. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು : 2020-21ನೇ ಸಾಲಿನ ಪೂರಕ ಅಂದಾಜುಗಳ (ಮೂರನೇ ಹಾಗೂ ಅಂತಿಮ ಕಂತು) ಮಂಡಿಸುವುದು. 2) 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಮುಂದುವರೆದ ಸಾಮಾನ್ಯ ಚರ್ಚೆ (ಆರನೇ ದಿನ) ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಚರ್ಚೆ. 7 -: 2. :- 5. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೊಸೈಟಗಳ ನೋಂದಣಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಎಸ್‌. ಅಂಗಾರ (ಮಾನ್ಯ ಮೀನುಗಾರಿಕೆ, ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಜಲಸಾರಿಗೆ ಮಂಡಳಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ಅಧಿಕೃತ ನಿರ್ಣಯ ಶ್ರೀ ಬಿ. ಶ್ರೀರಾಮುಲು (ಸಮಾಜ ಕಲ್ಯಾಣ ಸಚಿವರು) ಅವರು ಈ ಕೆಳಕಂಡ ಅಧಿಕೃತ ನಿರ್ಣಯವನ್ನು ಮಂಡಿಸುವುದು :- “ಭಾರತ ಸಂವಿಧಾನದ 252ನೇ ಅನುಚ್ಛೇದದ ಅಡಿಯಲ್ಲಿ ಸಂಸತ್ತು ಅಧಿನಿಯಮಿಸಿದ ಮತ್ತು ತದನಂತರ ಕರ್ನಾಟಕ ರಾಜ್ಯವು ಅಳವಡಿಸಿಕೊಂಡ ದಿ ಎಂಪ್ಲ್ಯಾಮೆಂಟ್‌ ಆಫ್‌ ಮ್ಯಾನ್ಕುಯಲ್‌ ಸ್ಕ್ಯಾವೆ೦ಜರ್ಸ್‌ ಅಂಡ್‌ ಕನ್ಸ್ಪಕ್ಷನ್‌ ಆಫ್‌ ಡ್ರೈ ಲ್ಯಾಟ್ರೈನ್ಸ್‌ (ಪ್ರೋಹಿಬಿಷನ್‌) ಆಕ್ಟ್‌, 1993 (1993ರ ಕೇಂದ್ರ ಅಧಿನಿಯಮ 46). ದಿ ಪ್ರೋಹಿಬಿಷನ್‌ ಆಫ್‌ ಎಂಪ್ಲಾ ಮೆಂಟ್‌ ಆಫ್‌ ಮ್ಯಾನ್ಯುಯಲ್‌ ಸ್ಟ್ಯಾವೆಂಜರ್ಸ್‌ ಅಂಡ್‌ ದೇರ್‌ ರಿಹಾಬಿಲಿಟೇಷನ್‌ ಆಕ್ಟ್‌, 2013ನ್ನು (2013 ರ ಕೇಂದ್ರ ಅಧಿನಿಯಮ 25) ಅಧಿನಿಯಮಿಸಿದ ತರುವಾಯ ಅನಗತ್ಕಗೊಂಡಿರುವುದರಿಂದ, ದಿ ಎಂಪ್ಲ್ಯಾಮೆ೦ಟ್‌ ಆಫ್‌ ಮ್ಯಾನ್ಯುಯಲ್‌ ಸ್ಕ್ಯಾವೆ೦ಜರ್ಸ್‌ ಅಂಡ್‌ ಕನ್ಸ್ಪಕ್ಷನ್‌ ಆಫ್‌ ಡ್ರೈ ಲ್ಯಾಟ್ರೈನ್ಸ್‌ (ಪ್ರೋಹಿಬಿಷನ್‌) ಆಕ್ಟ್‌, 1993 (1993ರ ಕೇ೦ದ್ರ ಅಧಿನಿಯಮ 46), ಅನ್ನು ನಿರಸನಗೊಳಿಸಲು ಈ ಸದನವು ಅಂಗೀಕರಿಸುತ್ತದೆ”. 1 ತಿ/.. 1) 1) 2) 3) ೬: 3 :- 7. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು - ರಾಜ್ಯದಲ್ಲಿ ಪೆಟ್ರೋಲ್‌, ಡೀಸಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತರ. ಶ್ರೀಯುತರುಗಳಾದ ಸಿದ್ದರಾಮಯ್ಯ, ರಾಜಶೇಖರ ಬಸವರಾಜ ಪಾಟೀಲ್‌, ಎನ್‌.ಹೆಚ್‌. ಶಿವಶಂಕರ ರೆಡ್ಡಿ, ಪಿ.ಟಿ. ಪರಮೇಶ್ವರ್‌ ನಾಯ್ಕ ಹಾಗೂ ಇತರರು - ರಾಜ್ಯದಲ್ಲಿ ಪದೇ-ಪದೇ ಗಣಿ ಸಂಬಂಧಿಸಿದ ಸ್ಫೋಟಗಳು ಸಂಭವಿಸುತ್ತಿರುವುದರಿಂದ ಅಮಾಯಕರು ಮರಣ ಹೊಂದುತ್ತಿದ್ದು. ಅಪಾರ ಪ್ರಮಾಣದ ಆಸ್ತಿ ಪಾಸಿಗಳಿಗೆ ಹಾನಿ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ೬ ಶ್ರೀಯುತರುಗಳಾದ ಕೆ.ಆರ್‌. ರಮೇಶ್‌ ಕುಮಾರ್‌, ವಿ. ಮುನಿಯಪ್ಪ, ಎನ್‌.ಹೆಚ್‌. ಶಿವಶಂಕರ ಹ ರೆಡ್ಡಿ, ಕೆ.ವೈ. ನಂಜೇಗೌಡ, ಎಸ್‌.ಎನ್‌. ಸುಬ್ಬಾರೆಡ್ಡಿ ಎಸ್‌.ಎನ್‌. ನಾರಾಯಣಸ್ವಾಮಿ ಅವರುಗಳು - ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಎಂ.ವಿ.ಕೆ. ಗೋಲ್ಡನ್‌ ದೊ ಟದ ಡೈರಿ ಕಾರ್ಯದ ವಿಳಂಬದ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ೨೦ 8. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ದೊಡ್ಡನಗೌಡ ಜಿ. ಪಾಟೀಲ್‌ ಇವರು - “ಹುನಗುಂದ ತಾಲ್ಲೂಕಿನ ಮರೋಳ ಏತ ನೀರಾವರಿ. ಯೋಜನೆ ಎರಡನೇ ಹಂತದ ಕಳಪೆ ಕಾಮಗಾರಿ” ಕುರಿತು ದಿನಾಂಕ:09.03.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 2) ಶೀ ಎ.ಟಿ. ರಾಮಸ್ಥಾಮಿ ಇವರು - “ರಾಜ್ಯದಲ್ಲಿನ ಕುಡಿಯುವ ನೀರಿನ ಸಮಸ್ಯೆ” ಕುರಿತು ದಿನಾಂಕ:15.03.2021ರ೦ದು ಶೂನ್ಯವೇಳೆಯಡಿ ಪ್ರಸ್ತಾಪಿಸಿರುವುದಕ್ಕೆ ಸಂಬಂಧಿಸಿದಂತೆ ಅರ್ಥ ಗಂಟೆ ಕಾಲ ಚರ್ಚಿಸುವುದು. oe 4! .. 3) ಶ್ರೀ ದಿನಾ೦ಕ:09.03.2021ರಂದು ಏಳನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 4: ಬಂಡೆಪ್ಪ ಕಾಶೆಂಪೂರ್‌ ಇವರು - “ವಿದ್ಯುತ್‌ ಸಂಪರ್ಕ” ಕುರಿತು ರಿ 94(1231)ಕ್ಕ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 4) ಶ್ರೀಮತಿ ರೂಪಕಲಾ ಎಂ. ಇವರು - ಕೋಲಾರ ಜಿಲ್ಲೆಯ ಕೆ.ಜಿ.ಎಫ್‌. ನಲ್ಲಿ “ನಿರುಪಯುಕ್ತ 1) 2) ತಿ) 4) ಜಮೀನನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆಗಳನ್ನು ಸ್ಥಾಪಿಸುವುದು” ಎಂಬ ವಿಷಯದ ಕುರಿತು ದಿನಾಂಕ:19.03.2021 ರಂದು ಹದಿನಾಲ್ಕನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 200(3267)ಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 9. ಗಮನ ಸೆಳೆಯುವ ಸೂಚನೆಗಳು ಡಾ. ಕೆ. ಅನ್ನದಾನಿ ಅವರು - ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಕಿರುಗಾವಲು ಹೋಬಳಿ ತಳಗವಾದಿ ಗ್ರಾಮ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿರುವ ಕೋಟ್ಕಾಂತರ ರೂಪಾಯಿಗಳ ಅಕ್ರಮದ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಪಾಟೀಲ್‌ ಅವರು - ರಾಜ್ಯದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಿಯೋಜನೆ. ಮೇರೆಗೆ ಸಹಾಯಕ ಪ್ರಾಧ್ಯಾಪಕರೆಂದು ಕರ್ತವ್ಯನಿರ್ವಹಿಸುತ್ತಿರುವ ಪಶುವೈದ್ಯಾಧಿಕಾರಿಗಳ ವಿಲೀನಾತಿ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಸಿ.ಎಂ. ನಿಂಬಣ್ಣವರ್‌ ಅವರು - ರೈತರಿಗೆ ರಿಯಾಯಿತಿ ದರದಲ್ಲಿ ಪೂರೈಸುವ ಸಿಂಕಲರ್‌ ಸೆಟ್‌ನ್ನು ಮೂರು ವರ್ಷಕ್ಕೊಮ್ಮೆ ಪೂರೈಸಲು ಕಿಸಾನ್‌ ಸಾಫ್ಟ್‌ವೇರ್‌ನಲ್ಲಿ ತಿದ್ದುಪಡಿ ಮಾಡುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ರಾಜ್ಯದಲ್ಲಿನ ಖನಿಜ ಸಂಪತ್ತುಗಳಿಂದ ಬರಬೇಕಾದ ಆದಾಯದಲ್ಲಿ ಅಕ್ರಮ ವ್ಯವಹಾರಗಳಿಂದ ವಂಚನೆಯಾಗುತ್ತಿರುವ ಬಗ್ಗೆ ಮಾನ್ಯ ಗಣಿ ಮತ್ತು ಭೂವಿಜ್ಞಾನ ಸಚಿವರ ಗಮನ ಸೆಳೆಯುವುದು. Bf ೨) 6) 7) 8) 9) ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ರಾಜ್ಯದಲ್ಲಿ ರೇಷ್ಮೆಹುಳು ಸಾಕಾಣಿಕೆ ಉಪಕರಣಗಳ ಖರೀದಿ ಹಾಗೂ ಹುಳುಗಳ ಸಾಕಾಣಿಕೆ ಮನೆಗಳ ನಿರ್ಮಾಣಕ್ಕೆ ರೇಷ್ಮೆ ಬೆಳೆಗಾರರಿಗೆ ಸಹಾಯಧನ ನೀಡುವ ಬಗ್ಗೆ ಮಾನ್ಯ ತೋಟಗಾರಿಕೆ ಮತ್ತು ರೇಷ್ಮ ಸಚಿವರ ಗಮನ ಸೆಳೆಯುವುದು. ಶ್ರೀ ಆಚಾರ್‌ ಹಾಲಪ್ಪ ಬಸಪ್ಪ ಅವರು - ಕೊಪ್ಪಳ ಜಿಲ್ಲೆಯಲ್ಲಿ ನೂತನವಾಗಿ ರಚನೆಯಾದ ಕುಕನೂರು ತಾಲ್ಲೂಕಿನಲ್ಲಿ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ನಗರ ಪ್ರದೇಶಗಳಲ್ಲಿ ರಚನೆಗೊಂಡಿರುವ ಸ್ಥಳೀಯ ಪ್ರಾಧಿಕಾರಗಳ ಆಡಳಿತ ವ್ಯಾಪ್ತಿಯಲ್ಲಿ ಇತರೆ ರಾಜ್ಯಗಳ ಮಾದರಿಯಲ್ಲಿಯೇ ಟಿ.ಪಿ. ಸ್ಕೀಮ್ಸ್‌ ಮಾಡಲು ನಿಯಮಾವಳಿ ತಿದ್ದುಪಡಿ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಯಶವಂತರಾಯ ವಿಠ್ಠಲಗೌಡ ಪಾಟೀಲ್‌ ಅವರು - ವಿಜಯಪುರ ಜಿಲ್ಲೆ ಇಂಡಿ ಪಟ್ಟಣದಲ್ಲಿ ನಿರ್ಮಿಸಲಾಗಿರುವ ಮಿನಿ ವಿಧಾನಸೌಧದಲ್ಲಿ ಲಿಫ್ಟ್‌ ಯಂತ್ರ ಇಲ್ಲದೇ, ಸ್ವಚ್ಛತೆ ಮತ್ತು ನಿರ್ವಹಣೆ ಕೊರತೆಯಿಂದ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಗಳಿಗೆ ಅನಾನುಕೂಲವಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಪಿ.ಟಿ. ಪರಮೇಶ್ವರ ನಾಯ್ಕ ಅವರು - ವಿವಿಧ ಅಲೆಮಾರಿ ಸಮುದಾಯದ ಬಡವರು ಮನೆ ನಿರ್ಮಾಣ ಮಾಡಲು ಹಣ ಮಂಜೂರು ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 10) ಶ್ರೀ ಈ. ತುಕಾರಾಂ ಅವರು - ಸಂಡೂರು ಪಟ್ಟಣದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಂದ ಬಡ ಮತ್ತು ಕಾರ್ಮಿಕ ಕುಟುಂಬಗಳು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಸಚಿವರ ಗಮನ ಸೆಳೆಯುವುದು. 11) ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದಾಗಿ ಒಡೆದಿರುವ ಕಾಲುವೆಗಳನ್ನು ದುರಸ್ತಿಪಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. sof 12) ಶ್ರೀ ಆರಗ ಜ್ಞಾನೇಂದ್ರ ಅವರು - ಟೊಯೋಟಾ ಕಂಪನಿಯ ಕಾರಿನ ಟೈರ್‌ಗಳು ಒಡೆಯುತ್ತಿದ್ದು, ಇದರಿಂದ ಅಪಘಾತಗಳು ಸಂಭವಿಸುತ್ತಿರುವುದರಿಂದ ಕಂಪನಿಯ ಮೇಲೆ ಕ್ರಮ ಕೈಗೊಳ್ಳಲು ಹಾಗೂ ಸದರಿ ಕಾರುಗಳನ್ನು ಖರೀದಿ ಮಾಡದಂತೆ ಎಲ್ಲಾ ಇಲಾಖೆಗಳಿಗೆ ಆದೇಶಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಸಾರಿಗೆ) ಗಮನ ಸೆಳೆಯುವುದು. 13) ಶ್ರೀ ಎಂ. ಚಂದ್ರಪ್ಪ ಅವರು - ಬೆ೦ಗಳೂರು ನಗರದಲ್ಲಿ ರಾಜಕಾಲುವೆಗಳಿಗೆ ಅಡ್ಡಲಾಗಿ ನಿರ್ಮಾಣ ಮಾಡಿರುವ ಗೋಡೆಗಳನ್ನು ತೆರವುಗೊಳಿಸಲು ಹಾಗೂ ಸಂಬ೦ಧಪಟ್ಟವರ ವಿರುದ್ದ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಪೂರಕ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 24ನೇ ಮಾರ್ಚ್‌, 2021 (ಐಟ೦ 3ರ ನಂತರ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ2) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆ೦ದು ಸೂಚಿಸುವುದು. 2. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ2) ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಪೂರಕ ಕಾರ್ಯಕಲಾಪಗಳ ಪಟ್ಟಿ (2) ಬುಧವಾರ, ದಿನಾಂಕ 24ನೇ ಮಾರ್ಚ್‌, 2021 ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಐದನೇ ಪಟ್ಟಿಯ ರೀತ್ವಾ. ಎಂ.ಕೆ.ವಿಶಾಲಾಕ್ಸಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assemblyflob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒ೦ಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 24ನೇ ಮಾರ್ಚ್‌, 2021 (ಸಮಯ: ಬೆಳಿಗ್ಗೆ 1100 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹದಿನೇಳನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹದಿನೇಳನೇ ಪಟ್ಟಿ 2. ವರದಿಯನ್ನೊಪ್ಪಿಸುವುದು ಶ್ರೀ ಕೆ. ರಘುಪತಿ ಭಟ್‌ (ಅಧ್ಯಕ್ಷರು. ಸರ್ಕಾರಿ ಭರವಸೆಗಳ ಸಮಿತಿ) ಅವರು ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿಯ 2019-20ನೇ ಸಾಲಿನ 9ನೇ ವರದಿಯನ್ನೊಪ್ಪಿಸುವುದು. 3. ವಿತ್ತೀಯ ಕಾರ್ಯಕಲಾಪಗಳು 1) 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು 2) 2020-21ನೇ ಸಾಲಿನ ಪೂರಕ ಅಂದಾಜುಗಳ (ಮೂರನೇ ಹಾಗೂ ಅಂತಿಮ ಕಂತು) ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು 4 2/ ಸ 1) ಇ: 2:- 4. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು - ರಾಜ್ಯದಲ್ಲಿ ಪೆಟ್ರೋಲ್‌, ಡೀಸಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತರ. 2) ಶ್ರೀಯುತರುಗಳಾದ ಸಿದ್ದರಾಮಯ್ಯ, ರಾಜಶೇಖರ ಬಸವರಾಜ ಪಾಟೀಲ್‌, ಎನ್‌.ಹೆಚ್‌. ಶಿವಶಂಕರ ರೆಡ್ಡಿ, ಪಿ.ಟಿ. ಪರಮೇಶ್ವರ್‌ ನಾಯ್ಕ ಹಾಗೂ ಇತರರು - ರಾಜ್ಯದಲ್ಲಿ ಪದೇ-ಪದೇ ಗಣಿ ಸಂಬಂಧಿಸಿದ ಸೋಟಗಳು ಸಂಭವಿಸುತ್ತಿರುವುದರಿಂದ ಅಮಾಯಕರು ಮರಣ ಹೊಂದುತ್ತಿದ್ದು, ಅಪಾರ ಪ್ರಮಾಣದ ಆಸ್ಕಿ ಪಾಸ್ತಿಗಳಿಗೆ ಹಾನಿ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. Sc J 3) ಶ್ರೀಯುತರುಗಳಾದ ಕೆ.ಆರ್‌. ರಮೇಶ್‌ ಕುಮಾರ್‌, ವಿ. ಮುನಿಯಪ್ಪ, ಎನ್‌.ಹೆಚ್‌. ಶಿವಶಂಕರ ರೆಡ್ಡಿ, ಕೆ.ವೈ, ನಂಜೇಗೌಡ, ಎಸ್‌.ಎನ್‌. ಸುಬ್ಬಾರೆಡ್ಡಿ, ಎಸ್‌.ಎನ್‌. ನಾರಾಯಣಸ್ವಾಮಿ ಅವರುಗಳು - ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಎಂ.ವಿ.ಕೆ. ಗೋಲ್ಡನ್‌ ನ್‌ ಡೈರಿ ಕಾರ್ಯದ ವಿಳಂಬದ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಲ n> 6. ಅರ್ಧ ಗಂಟೆ ಕಾಲಾವಧಿ ಚರ್ಚೆ 1) ಶ್ರೀ ದೊಡ್ಡನಗೌಡ ಜಿ. ಪಾಟೀಲ್‌ ಇವರು - "ಹುನಗುಂದ ತಾಲ್ಲೂಕಿನ ಮರೋಳ ಏತ ನೀರಾವರಿ ಯೋಜನೆ ಎರಡನೇ ಹಂತದ ಕಳಪೆ ಕಾಮಗಾರಿ” ಕುರಿತು ದಿನಾ೦ಕ:09.03.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 2) ಶ್ರೀ ಎ.ಟಿ. ರಾಮಸ್ಥಾಮಿ ಇವರು - “ರಾಜ್ಯದಲ್ಲಿನ ಕುಡಿಯುವ ನೀರಿನ ಸಮಸ್ಯೆ” ಕುರಿತು ದಿನಾ೦ಕ:15.03.2021ರಂದು ಶೂನ್ಯವೇಳೆಯಡಿ ಪ್ರಸ್ತಾಪಿಸಿರುವುದಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 3) ಶ್ರೀ ಬಂಡೆಪ್ಪ ಕಾಶೆಂಪೂರ್‌ ಇವರು - “ವಿದ್ಯುತ್‌ ಸಂಪರ್ಕ” ಕುರಿತು ದಿನಾ೦ಕ:09.03.2021ರಂದು ಏಳನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 94(1231)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 4) ಶ್ರೀಮತಿ ರೂಪಕಲಾ ಎಂ. ಇವರು - ಕೋಲಾರ ಜಿಲ್ಲೆಯ ಕೆ.ಜಿ.ಎಫ್‌. ನಲ್ಲಿ “ನಿರುಪಯುಕ್ತ ಜಮೀನನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆಗಳನ್ನು ಸ್ಥಾಪಿಸುವುದು” ಎಂಬ ವಿಷಯದ ಕುರಿತು ದಿನಾಂಕ:19.03.2021 ರಂದು ಹದಿನಾಲ್ಕನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 200(3267)ಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 4. 1) 2) 3) 4) ೨) 6) 7) -; ಈ:- 7. ಗಮನ ಸೆಳೆಯುವ ಸೂಚನೆಗಳು ಡಾ. ಹೆಚ್‌.ಡಿ. ರಂಗನಾಥ್‌ ಅವರು - ರಾಜ್ಯದ ರೈತರಿಗೆ 3 ಫೇಸ್‌ ವಿದ್ಯುತ್‌ ಅನ್ನು 7 ಗಂಟೆ ಅವಧಿಗೆ ಒದಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ ಅವರು - ಅಫಜಲಪುರ ತಾಲ್ಲೂಕಿನ ಗಾಣಗಪುರದಲ್ಲಿ ಕುಡಿಯುವ ನೀರಿಗಾಗಿ ಕಟ್ಟಲಾಗಿರುವ ಬ್ಯಾರೇಜ್‌ನ ಗೇಟ್‌ಗಳು ಹಳೆಯದಾಗಿದ್ದು, ನೀರು ಸೋರಿಕೆಯಾಗುತ್ತಿರುವುದರಿಂದ, ಹೊಸದಾಗಿ ಹೈಡ್ರೋಲಿಕ್‌ ಗೇಟ್‌ ಅಳವಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಶರತ್‌ ಬಚ್ಚೇಗೌಡ ಅವರು - ರಾಜ್ಯದಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ದಾಖಲಾಗುವ ರೌಡಿ ಶೀಟರ್‌ ಪಟ್ಟಿಗೆ ಸೇರಿಸಲು ನಿಗದಿಪಡಿಸಿರುವ ಮಾನದಂಡಗಳ ಬಗ್ಗೆ ಹಾಗೂ ಅಮಾಯಕರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಎಸ್‌. ಸುರೇಶ್‌ ಅವರು - ತರಿಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಡಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಈ ಸಂಬಂಧ ರೈತರ ಜಮೀನಿಗೆ ನಿಗದಿಪಡಿಸಿರುವ ದರಗಳಲ್ಲಿ ಉಂಟಾಗಿರುವ ವ್ಯತ್ಯಾಸವನ್ನು ಸರಿಪಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಬಂಡೆಪ್ಪ ಖಾಶೆಂಪೂರ ಅವರು - ಬೀದರ್‌ ಜಿಲ್ಲೆಯ ಅತಿವಾಳ ಮತ್ತು ಸುತ್ತಮುತ್ತ ಗ್ರಾಮಗಳಲ್ಲಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ರೈತರ ಜಮೀನುಗಳಿಗೆ ಕಾಡುಪ್ರಾಣಿಗಳು ಪ್ರವೇಶಿಸದಂತೆ ತಂತಿ ಬೇಲಿಯನ್ನು ಅಳವಡಿಸುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಯತೀಂದ್ರ ಸಿದ್ದರಾಮಯ್ಯ ಅವರು - ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಅತಿಥಿ ಉಪಾನ್ಯಾಸ ಸಕರುಗಳನ್ನು ಸೇವೆಯಲ್ಲಿ ವಿಲೀನಗೊಳಿಸಲು ತೀರ್ಮಾನ ತೆಗೆದುಕೊಳ್ಳುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ. ಮಾಹಿತಿ ತಂತ್ರಜ್ಞಾನ, "ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ) ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್‌ ಕಾನ್ಸ್‌ಟೇಬಲ್‌ ನೇಮಕಾತಿಯಲ್ಲಿ ಐ.ಟಿ.ಐ, ಡಿಪ್ಲೊಮಾ ಮತ್ತು ಜೆ.ಓ.ಸಿ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಲ್ಲಿ ಆಗಿರುವ ತಾರತಮ್ಯದ ಬಗ್ಗೆ ಮಾನ್ಯ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಸಚಿವರ ಗಮನ ಸೆಳೆಯುವುದು. Bs 10) 11) 12) 13) 14) 15) ಶ್ರೀ ಟಿ. ರಘುಮೂರ್ತಿ ಅವರು - ಚಳ್ಳಕೆರೆ ವಿಧಾನಸಭಾ ಕ್ಷೇತ್ರ ತುರುವನೂರು ಹೋಬಳಿ ಕೇಂದ್ರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಎಸ್‌. ಸೋಮಲಿಂಗಪ್ಪ ಅವರು - ಬಳ್ಳಾರಿ ಜಿಲ್ಲೆಯ ವಿವಿಧ ತಾಲ್ಲೂಕಿನ ರೈತರ ಜಮೀನುಗಳಿಗೆ ನೀರು ಹರಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಡಾ. ಕೆ. ಶ್ರೀನಿವಾಸಮೂರ್ತಿ ಅವರು - ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುರಸಭೆಯನ್ನು ನಗರ ಸಭೆಯಾಗಿ ಮೇಲ್ದರ್ಜೆಗೇರಿಸಿದ್ದು, ಇಲ್ಲಿನ ಒಳಚರಂಡಿ ನಿರ್ಮಾಣ ಕಾಮಗಾರಿಯ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಾಮಾನ್ಯ ಕರ್ತವ್ಯಾಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಸಾರ್ವಜನಿಕರಿಗೆ ತಜ್ಞ ವೈದ್ಯರ ಸೇವೆ ಮುಪವಾಗ ಸಿಗುವಂತೆ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು 1 ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಬಿ.ಕೆ. ಸಂಗಮೇಶ್ವರ್‌ ಅವರು - ಭದ್ರಾವತಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದವರು ಸರ್ಕಾರಿ ಜಾಗದಲ್ಲಿ ನಿರ್ಮಿಸಿಕೊಂಡಿರುವ ಮನೆಗಳಿಗೆ 94ಸಿ ಯೋಜನೆಯಡಿ ಬು ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ಜಿಲ್ಲೆಯ ಕಟ್ಟಾಯ, ಹೆತ್ತೂರು ಮತ್ತು ಮಗ್ಗೇಗ್ರಾಮಗಳು ಹೋಬಳಿ ಕೇಂದ್ರಗಳಾಗಿದ್ದು, ಮಿನಿ ಬಸ್‌ ನಿಲ್ದಾಣ ತೆರೆಯುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಸಾರಿಗೆ) ಗಮನ ಸೆಳೆಯುವುದು. ಶ್ರೀ ಸಿದ್ದು ಸವದಿ ಅವರು - ರಾಜ್ಯದಲ್ಲಿ ಜಮೀನುಗಳಲ್ಲಿ ವಾಸಮಾಡುವ ಕುಟುಂಬದವರಿಗೆ ನಿರಂತರ ಜ್ಯೋತಿ ಯೋಜನೆಯನ್ನು ಒದಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ್‌ ಅವರು - ಬೆಳಗಾವಿ ತಾಲ್ಲೂಕಿನ ಮಚ್ಚೇಗ್ರಾಮದ ಸರ್ಕಾರಿ ಜಮೀನಿನಲ್ಲಿ ಐತಿಹಾಸಿಕ ವ್ಯಕ್ತಿಗಳ ಸ್ಮಾರಕಗಳ ಮಾದರಿಗಳನ್ನು ನಿರ್ಮಿಸುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಸಿ ಕಾರ್ಯದರ್ಶಿ(ಪ) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಯರು ಯಸ ರಡಿ ುಯಾಾರಾಜರಾಅಭಿಜುದಡೆ ಸಂಖ್ಯೆ;ಕವಿಸಸ/ಶಾರಶಾ/18/2018-21 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆಂಗಳೂರು. ದಿನಾಂಕ: 22.02.2021. ಮಾನ್ನರೆ, ಫ್ರಿ ಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾ೦ಕ ಮತ್ತು ಸಮಯದ ಬಗ್ಗೆ. ಸಸಯ ಸೇ ಸಂ ದಿನಾಂಕ:05ನೇ ಫೆಬ್ರವರಿ, 2621 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾದ ಹದಿನೈದನೇ ವಿಧಾನಸಭೆಯ 9ನೇ ಅಧಿವೇಶನದ ಮುಂದುವರೆದ ಉಪವೇಶನವು ಪನಃ ಗುರುವಾರ, ದಿನಾಂಕ:4 ನೇ ಮಾರ್ಚ್‌, 2021 ರಂದು ಬೆಳಿಗ್ಗೆ 11.90 ಗಂಟೆಗೆ ಬೆ೦ಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲಿದೆ. ( ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ತಮ್ಮ ವಿಶ್ವಾಸಿ, ೩-೬ -'/ಉ (ಎಂ.ಕೆ, ವಿಶಾಲಾಕ್ಟಿ) ಕಾರ್ಯದರ್ಶಿ(ಪ್ರ), ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಮ ರುಗಳಿಗೆ. ಪತಿಗಳು: ಷು ಹಜಜ ಜೌ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. . ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. . ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ. ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ "`ಾರ್ಯದರ್ಶಿ, ರಾಜಭವನ, ಬೆ೦ಗಳೂರು. . ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. . ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಜೋಗ, ನವದೆಹಲಿ. - ಸ್ಥಾನಿಕ ಆಯುಕ್ತರು. ಕರ್ನಾಟಕ ಭವನ, ನವದೆಹಲಿ. ಕ ಕಾರ್ಯದರ್ಶಿ, ಸರ್ನಾಟಕ ವಿಧಾನ ಪರಿಷ ತ್ತು, ಬೆ೦ಗಳೂರು. ಸ ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಜೆಂಗಳೊರು. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. - ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. ಆಯುಕರು, ವಾರ್ತಾ ಮತು ಸಾರ್ವಜನಿಕ ಸ೦ಪರ್ಕ ಇಲಾಖೆ, ಬೆ೦ಗಳೂರು. . ನಿರ್ದೇಶಕರು, ದೂರದರ್ಶನೆ ಕೇಂದ್ರ, ಬೆ೦ಗಳೂರು ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. . ಮಾನ್ಯ ಸಭಾಧ್ಯಕ್ಷರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. . ಮಾನ್ಯ ಸಭಾಧ್ಯಕ್ಷರ ಸಲಹೆಗಾರರು, ಕರ್ನಾಟಕ ವಿಧಾನಸಬೆ, ಬೆ೦ಗಳೂರು. . ಮಾನ್ಯ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಮಾನ್ಯ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ಮಾನ ಸರ್ಕಾರಿ ಮುಖ್ಯ ಸಚೇತಕರ ಆಪ್ತೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಮಾನ್ನ ವಿರೋಧ ಪಕ್ಷದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಕನಾಟಕ ವಿಧಾನಸಜೆಯ ಎಲ್ಲಾ ಅಧಿಕಾರಿಗಳಿಗೆ” - ಮಾಶಿತಿಗಾಗಿ. ಶೈಲ ಓ (೫ ೫೦. 65/:೧//18/2018-21 [೮015181೮ ಓ556170// 56೦-೮೫೩, '1[6೩೧೩ 50460೧8,867081./11. 0206: 22,02,2023. 7೮೩/ 51//11262/1, 5೬0: 56551075 ೧? (03/7212 ೦೦15180೮ ಸಿ೨೦೮೧710/)/ 6806 3೧6 1776 - |೧ಜ೧780ಗ (66. ಟು ಬು ಬು ಬು ಬು 76 86೦೮೧೮೮ 7766076 ೦7? 076 [1೧0೧ 565510ಗಿ ೦7 (೮ 1166೧87 ಗ5561700/ ೪೫/710೧ 25 36104/7766 5176-6165 ೦೧ 05% 760/10೩0, 2021 15 ೦೦0676೮ ₹0 ೧7೦೮೭ 808/೧ ೦೧. 70ರ[562]/, ₹76 04% 012/00, 2021 2೯ 118 ಗ.!ಗೆ. 19 (7೮ 1015120%ಆ ಗಿ5೦೮7700॥/ 0೦೧230, `1ಗ೧೩೧ಗ2 5೦ಟ0602, 8೮7೦೩1ಟಟ. 1 (6೮೦5೬ 1/೦೬ 1೦ 10೧60/ 206೧6 ೮ ೧7೮6070. 30ಟ/5 79171೬11, (11.1, 151101 615/1) 56076087/(1/0), (8/88 1೮61518೮ ಗಿ5567701/. 70: ಓ|! (೮ 0711೮ 11071706/9 ೦1 (08/7212 ೦೦15180೮ ಗಿ5೦೮7701/, ೮00 ₹0: 77೭ ೮೧1೮" 56076187/ 876 ಗಿ001107೩! 0೧107 56076187165 1೦ 5040/7776 ೦7 (02/7888, 867081. 7776 ೧೧೮/೩ 5607618165 / 56೦76181695 ೦ 60%/677776/1 ೦] 51 260೩ಗ/776೧15, 867081೬೬. "77೮ 56076(8/7/ ೦ 506777767೧ ೦ ₹7018, 11|15(7/ ೦ 2, ೮೫/ 0೮1], “77 56076187/ 0 00%677/776೧/ ೦ 1೧೮18, 111715(೧/ ೦7 08/1187771[2೧/ ಗಿ?23179, ೫೦೮:/ 0611, 776 5607618/7/ 0 606770776೧1 ೦7 1701೩, |1|715(7/ ೦" [10076 ಗಿಗಿ21(5, ೫೮%/ 06! 77೧೮ 5ಆ೦758೩/)/ 1೦ (10೧01೮ ೮೦೫೮೧೦೯ ೦" (0878018, 0೮೧6817೬, "77೮ 560(6187/ 676/79, ೬0೬ 520/2, ೮%/ 2611, 776 56076187/ 06768, ೧81/8 58078, ೫೮% 261/1, "77೮ 56016187/, (16೮1೦7 0೦777715510೧ ೦₹ 17618, ೮%/ 2611. 10. 7 ೫೮5/6671 0೦777115510767, 37728 87847, ೫೮% 261, 11, 71೧೮ 5607618//, (08778131 160151011/ಆ ೧೦೬೧೮1 867631೬೬. 12, 77೧೮ ಗಿ೮೦೦೫06 6676/81, 02377218, 87೦81೬೪, 13. 77೮ ಸಿ೦೮೦೮೧॥೫೧( 667೧673, 63772182, 867081(೮. 14. 1೧6 56೦7೮1೩695 ೦7 ೩ 017೮ 586 1೦೦1518/65. 15, ೧ 0೦777715510767, 0608೧77167 01 1೧101772107 & 7೬010 ಔ೮1೩0075, 807081೬. 16, 776 216೮5೦7, 20೦/68/5೧80 (ಆ€(70/73, 867681೬೬, 17, 776 21/6001, ಗಿ! 1701೩ 82610, 867681. 168, 776 01೯೮೦7, 071೧0170, 51800೧6ಗ/ ೩೧೮ 70108075, 867೮81೬೮. 19. 77೬ 8.5 0 10೧1೮ 5068/07, (02/1/7218 1೮015180116 ಗಿ5567100/, 86708111. 20. 7776 &೮1/5೦/ 10 [107116 5068007, (08/7212 1೦15181೮ ಗಿ೨೦೮೦771೧/)/, 867681. 21, 76 ೧.5 ೦ (107೧01 ಔ೮0ಟ)/ 5068/07, (08/7821 ೬೦೧1613016 45561701/, 8670810. 22. 17೧೮ 7,5 10 ೬62061 ೦ 00051100, ((2/7721:808 [615111/ಆ ಗಿ55೮70// 86768104, 23. 776 7.5 0 50677/7060 0710? 1/10, (02/7210 ೦151811/೮ ಗಿ55೮170/0/, 8670811೮. 24. 77 7,5 ₹0 ೦೧೧7೦511೦೧ 0೧1೮" 1/1೧, (0237721808 ೭5615181/ಆ ಗಿ55677101/, 8೮7081೬೬. 25, 1 07೮ ೦೧6/5 ೦" ((2/1778[8/68 1೮15180೮ ಸಿ55೮7701/ 56061818 - 10 1780712000, ಯ ರಾಜ ಒಟು [ಚ್‌ ೫೦ ೫೦% ಸಂಖ ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ, | `ಕರ್ನಾಟಕ | ವಿಧಾನಸಭೆ. ಸ5552252055555ಜ5ತಾಶಕಯಾಯು ಇಂಪಾಮಾತಕರಷವಾಕಹಜಳು ಸಾಹಬ ಯು ಪಮ ಎ ಸ ಮೂ ಯಘದ ಹದಿನೈದನೇ ವಿಧಾನಸಭೆ ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಮಾರ್ಚ್‌ 20921 ದಿನಾಂಕ 04 ಷ್ಟ ಸರ್ಕಾರಿ ಕಾರ್ಯಕಲಾಪಗಳು ದಿನಾಂಕ 05 ತ ಸರ್ಕಾರಿ ಕಾರ್ಯಕಲಾಪಗಳು ದಿನಾಂಕ 06 ತ ಕಾರ್ಯಕಲಾಪಗಳು ಇರುವುದಿಲ್ಲ ದಿನಾಂಕ 07 ಸಾರ್ವತ್ರಿಕ ರಜಾ ದಿನ ದಿನಾಂಕ 08 ಕಿ 2021-22ನೇ ಸಾಲಿನ ಆಯವ್ಯಯ ಮಂಡನೆ ದಿನಾಂಕ 09 ಸ ಸರ್ಕಾರಿ ಕಾರ್ಯಕಲಾಪಗಳು ದಿನಾಂಕ 10 ತ ಸರ್ಕಾರಿ ಕಾರ್ಯಕಲಾಪಗಳು ದಿನಾಂಕ 11 ಕ ಸಾರ್ವತ್ರಿಕ ರಜಾ ದಿನ ದಿನಾಂಕ 12 ಚ ಸರ್ಕಾರಿ ಕಾರ್ಯಕಲಾಪಗಳು ದಿನಾಂಕ 13 | ಸಾರ್ವತ್ರಿಕ ರಜಾ ದಿನ ದಿನಾಂಕ 14 ಕ ಸಾರ್ವತ್ರಿಕ ರಜಾ ದಿನ ದಿನಾಂಕ 15 ೆ ಸರ್ಕಾರಿ ಕಾರ್ಯಕಲಾಪಗಳು ದಿನಾಂಕ 16 2. ಸರ್ಕಾರಿ ಕಾರ್ಯಕಲಾಪಗಳು ದಿನಾಂಕ 17 2... ಸರ್ಕಾರಿ ಕಾರ್ಯಕಲಾಪಗಳು ದಿನಾಂಕ 18 ಕ ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ದಿನಾಂಕ 19 ತ ಸರ್ಕಾರಿ ಕಾರ್ಯಕಲಾಪಗಳು ದಿನಾಂಕ 20 | ಕಾರ್ಯಕಲಾಪಗಳು ಇರುವುದಿಲ್ಲ ದಿನಾಂಕ 21 ಕ ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ ಮಂಗಳವಾರ, ದಿನಾಂಕ ಬುಧವಾರ, ದಿನಾಂಕ ಗುರುವಾರ, ದಿನಾಂಕ ಶುಕ್ರವಾರ, ದಿನಾಂಕ ಶನಿವಾರ, ದಿನಾಂಕ ಭಾನುವಾರ, ದಿನಾಂಕ ಸೋಮವಾರ, ದಿನಾಂಕ ಮಂಗಳವಾರ, ದಿನಾಂಕ ಬುಧವಾರ, ದಿನಾಂಕ ತಿ 23 24 23 26 ೫1 28 29 ೨0 3] ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸಾರ್ವತ್ರಿಕ ರಜಾ ದಿನ ಸಾರ್ವತ್ರಿಕ ರಜಾ ದಿನ ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನಂತರ ತಿಳಿಸಲಾಗುವುದು. ಬೆ೦ಗಳೂರು ದಿನಾಂಕ: 22.02.2021. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ಸಭಾಧ್ಯಕ್ಷ ರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ). ಕರ್ನಾಟಕ ವಿಧಾನ ಸಭೆ. 11508), 11168), 5೩೦/68], 5೭7687, 1101687, '`20568, 0610568), 1111508), [16೩], 5೫/1687, 5೬೧6. 1016, '1050ಜ7, 06105687, 1101567, ₹1167, 5೫೫೯68), 5೬11687, 71೯77771] 45671/71.17 77771 67565610೦೫ (111೦೮೫1೫70 1175770) 1೭011510141, ೧೧೦೧೮ ॥/41111[ 68106 (6 04% 68106 16 05% 68006 070 06% 68106 106 07% 68106 1೧6 089 68106 (70 099% 68104 (30 109 68106 (00 11% 6806 16 129 68004 (70 139 68106 106 141% 68106 (೧6 159 68/06 (00 165 68104 (76 179 68006 (76 18% 68106 (0 19% 68106 76 205 68006 (36 215 11402611 2021 (811181 8311511೮55 (1110121 13151/1055 ೧ 51೧08 (೬೮10181 11011081 11`೮50118311011 ೧ ೫30! 1೧1 (00 7೦೩1 2021-22 (110181 8315111055 (1111/81 0115111055 (೮11೦1೫1 11011087 (1116181 13115111055 (೬೮1೮1೩1 11೧11621 (೮೫೮/೩1 11೧11681 (11೮181 1305111055 (1116181 1305111055 (11181180 11511055 (111(181/71013-011101281 0115113056 (1110181 13 151/1055 0 51115 (೬೦11೮1೩1 1101101 1/06), [೦568], '1/೦್ಠ0705808)7, 1101567, ೮೫7, 5೩೦೬೯೮8), 5೬೧೮೩7, 101687, [೦56877 ')/06105628), 68106 176 2275 68006 (70 2375 6೩106 070 246 6೩106 076 25% 68166 (76 26% 68106 170 27% 68106 ೧6 28% 68106 (76 29% 68106 176 30% 68164 (೧0 315 ()111(18113 151/65 (111181 3115110556 (11181 1311511055 (1110€181/ಗ(01-01110181 0115111055 (1110181 0 05111055 (೮೫೨೦೫೩1 11011087 (೮1೮1೩1 11011687 (1111281 0511055 0111181 30517055 (011181 13115171೮55 10111101 11/೧೭18111110, 11 8137, 711 10 11111112100 121008. 1300೩1, 72:66: 22.02.2021. 1೧: 131 ೦10೮8 08 36 5೧೫೩೬೦೫, 01.10, 1/151141,41 5111 500(61/71(1/0), 1೬11381218 10615181110 ೨೩5೦710]. ಡಿ.11 (06 1107116 ಗಿ1011112 ೮15 01 1,0151816117೮ 655೮103017. ಓಗಿ ಗಿ 6೫ ಗ 1580151,41115 6558115177 | ಟ್ಟ 'ಯಾಡರಪಾಜಚಲಯಹರುಬುನಹಡಯು ಹಾಯಿಸುಬಿರಸರಾಯ ಯಜ ತರಹ ಯಸನಿಯುಜಹುಳೂಮಾರುರಿಚಿಯಿಯಯಯಹುಂರುೂಯಬುಹುಭೂಅತರಾರಯಾಾರಾಗಳ ಯ ಅಯ ಸಡಯಹಾಂಸು ಯಿತ ಕಾರಿಸವರಿಯಿಯಹರರುೂಮಕರಯಯಸಹಾಗಾಅಯಯಾಪಾಜಾರಣಳಿಿಿಹುವಾಡಯಿಯಾಾಯುಹುವಸರಾಯರ ಸಂಖ್ಯೆ: ಕವಿಸಸ/ಶಾರಶಾ/18/2018-21 ವಿಧಾನಸಭೆಯ ಸಚಿವಾಲಯ, ವಿಧಾನಸೌಧ, ಬೆಂಗಳೂರು. ದಿನಾಂಕ: 24.03.2021 ಅಧಿಸೂಚನೆ ಗುರುವಾರ, ದಿನಾಂಕ 094ನೇ ಮಾರ್ಚ್‌, 2021 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಒಂಭತ್ತನೇ ಅಧಿವೇಶನದ ಮುಂದುವರೆದ ಉಪವೇಶನವನ್ನು ಬುಧವಾರ, ದಿನಾಂಕ 24ನೇ ಮಾರ್ಚ್‌, 2921ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ. (1- (00... ಓ.[(0ಓ.ಎ್ಟಿ (ಎಂ.ಕೆ.ವಿಶಾಲಾಕಿ) ಕಾರ್ಯದರ್ಶಿ(ಶು. ಕರ್ನಾಟಕ ವಿಧಾಕೌಜೆ. ಮ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. ಪತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. . ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶೆಗಳಿಗೆ, ಬೆಂಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ರಾಜಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. , ಕಾರ್ಯದರ್ಶಿ, ಭಾರತ ಚುನಾವಣಾ "ಆಯೋಗ, ನವದೆಹಲಿ. 10, ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಯದರ್ಶಿ, ಸರ್ನಾಟಕ ವಿಧಾನ ಪರಿಷತ್ತು ಬೆ೦ಗಳೂರು. 12. ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆ೦ಗಳೂರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕರು,' ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. 16. ನಿರ್ದೇಶೆಕರು, ದೂರದರ್ಶನೆ ಕೇ೦ದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19. ಮಾನ್ನ ಸಭಾಧಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 20. ಮಾನೆ ಸಭಾಧಕೆರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 21. ಮಾನ ಉಪ ಸಭಾಧಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 22. ಮಾನೆ ವಿರೋಧ ಪಕ ನಾಯೆಕರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 23. ಮಾನ ಸರ್ಕಾರಿ ಮೆಖ್ಜ ಸಚೇತಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಮಾನೆ ವಿರೋಧ ಪಕ್ಷದೆ ಮುಖ್ಯ ಸಜೇತೆ8ರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 25. ಕರ್ನಾಟಕ ವಿಧಾನಸಭೆಯ ಎಲ್ಲ್‌ ಅಧಿಕಾರಿಗಳಿಗೆ” ಮಾಹಿತಿಗಾಗಿ. ಜ್ಯೇಸೇ ಶೇ ಸೇಶ ೦೦೧ ಎಧಾಟಾಾ ರಾ ಬ್‌ ಛಲ ೧ ಕರ್ನಾಟಕ ವಿಧಾನ ಸಭೆ | 7ಓಗಿಣ ಗಿ ಗಿ೫೩೧ಗಿ 17852೧15 ಗ7177೯ ಗ೦5೫511೯81,7 1 ಪ ಯದಾಹ ಸ ಯಚರ ಮಿದಮಾಯುವಿರಹಟಿಹಾಯಂತಿಸುಯದಡಬಬಹಂಯಾನಿಜುಯಾ ಚಿಯಾ ನಿಮಬುಡಿ ರಾಹು ಬಾಡಿತು ಮಾಯಾವಿ ಯಬ5 9೩೫ ದಜ ರದಿಯುೂಯಂದರ ಹಬ ಹಜಚಹಾಯು ಅಚಯೀ ಯೆ 110.101, 45//64/18/2018-21 16019181೪೮ 55೦171) 500101811೩ 7161811೩ 50060೩, 7800೩1೪0. 0866: 24.03.2021 ೩೦11೯16411೧ 1116 80]00111160 11106000 01 (16 ಗಿ 50651011 08 (36 81100011111 1,61518111 ೩550111), 1೫12101 ೦೦13111011000ೆ 008 01150817, 106 04: 1/12/08, 2021 1 ೩6]0081106 51/0-616 0 17706110568), (1 249 7/3/0%, 2021. ಹೋ ರ್‌ (11.16,17151141,4155111) 56€761೩/೫(1/0), 1೩781೩1 1081518016 5501701). 0, 11 106 1100771016 1101770015 ೦8108111818 ೮1510110 ೩5೦/7017. (07 60: '76 ೮0105001018 ೩೧೮ 66111018 (1168 50010187105 10 0190171707 ೦೯೫1೩181, 230೧೩! ು. 116 8111101೩! 56016181165 / 500161೩1105 10 00%೮/71101/ ೦8 ೩/1! 1200೩117675, 8008೩1೧೩. 116 56061೩0)/ 10 50%6170207/ ೦81/0618, 1/17157/ 08 1.೫೫, 1೫/1261], [6 5607618/)/ 10 0161701011! ೦% 11761೩, 1/1/1157 0% 28111817610೩೧/ 61, 11091 120171. "16 560/618/)7 10 0161117017 ೦೯112618, 11171577 ೦೯110710 ಗಿ.3115, 7೫0೫/ 1)01/1. 16 500100%/)' 10 1101701೮ (30%61110/ ೦೯1೧ ೩/1781810೩, 3016811. "16 5607608/)' 067611, 1.0೬ 5೩0೧೩, 1೫/ 126101. 116 5600181) 07೦/೩. ೩೩]7೩ 51೩ 71091 7611. 1೮ 5601761877, 5160101 ಲಿಂ17171155107 ೦೯1161೩, 7109/ 26111, 10, 76 ೫೩651667/ (00707155101100, 10-87 ೫೩೩ 812187, 7೫0೪/ 120101. 11. 6 5007618), 10811780210 10815181176 ಲಿಂ011011 361೩121೬. 12. 706 61700೩೦ ೮670181, 10811181818, 30088111. 13. 7776 ೦೦೦71೩7 (75/81, 10811181810, 230೧8೩1. 14. 16 5607618105 ೦8 ೩1 16 51806 1.ಅ॥1518101/65. 15. 6 00171715510001, 120॥8/1/7360( ೦1710777೩000 6 000110 8018110115, 80606810. 16. 6 211೦1೦1, 12007681517 1-016/೩, 300೩! 17. 6 2160101, 6.11 17618 78610, 8378101. 18. 6 21160101, 7117078, 581070೧) ೫೧೮ 21011080107, ಔ0118೩1. 19. 110 8.5 (0 [10771016 5[208/001, 108/118181೩ 1 19181116 55071019, 360811. 20. 76 .&6%1507 10 1100716 508001, 108/7 ೫೩॥೩ 16815181116 6೩561717, 8300810211. 21. 116 8.5 10 11007016 200/0/ 500೫೦೦, ಓಓಜ18೩1೩ 16815180116 ೨೨೮1701), 30810. 22. 16 8.5 10 10೩6೦: ೦೯ ೦೦5100, 1%8/1221818 1.06 15181%6 56617019, 80081010. 23. 6 0.5 (0 ೮೦%೮/೧17300 ಲಿ11168 1110, 1081118181 1661910116 55617017, 13078810. 24. 6 ೧,೮ (0 00051107 01677/111೧, 1581181210 16815181116 15501701), 30೦೧81. 25. 1 (16 0೯70615 ೦೯808/1881 1615180196 .55011017/ 500761818( - 808 11801138110. ಎ ಗಾ ಬ ಜು ಚಾ ಇ 2 ಇ ಶೇತೇ ಜಡೇಜ ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಲಘು ಪ್ರಕಟಣೆ ಭಾಗ -2 (ಸಾ೦ಸದಿಕ ಹಾಗೂ ಇತರೆ ವಿಷಯಗಳಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಶುಕ್ತವಾರ, ದಿನಾ೦ಕ: 30೦ನೇ ಏಪಿಲ್‌, 2೦2. ಸಂಖ್ಯೆ: 1ದಿರಿ ವಿಧಾನಸಭೆಯ ಅಧಿವೇಶನದ ಮುಕ್ತಾಯ ಬುಧವಾರ, ದಿನಾ೦ಕ: 24ನೇ ಮಾರ್ಚ್‌, 2೦೨1 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ 1ರನೇ ವಿಧಾನಸಭೆಯ ಒಂ೦ಭತ್ತನೇ ಅಧಿವೇಶನವನ್ನು 2೦21ನೇ ಏಪ್ರಿಲ್‌ 2೨ರ ಅಧಿಸೂಚನೆ ಕ್ರಮಾಂಕ: ಸಂವ್ಯಶಾಇ ೦೮ ಸಂವ್ಯವಿ 2೦೫1ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳನಿರುತ್ತಾರೆ೦ದು ಈ ಮೂಲಕ ಮಾನ್ಯ ಸದಸ್ಯರಿಗೆ ತಿಳಸಲಾಗಿದೆ. ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ(ಪ್ರ). ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ, ಪ್ರತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಗೆ / ಕಾರ್ಯದರ್ಶಿಗಳಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಅ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ. ನವದೆಹಅ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರಯರಥನದರ್ಶಿಯವರಿಗೆ, ನವದೆಹಅ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಅ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಅ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಅ. 1೦. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಅ. 1... ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು, ಬೆ೦ಗಳೂರು. 12. ಅಡ್ವೋಕೇಟ್‌ ಜನರಲ್‌, ಕರ್ನಾಟಕ, ಬೆ೦ಗಳೂರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ದಾ ರಾಜ್ಯಗಳ ವಿಧಾನಮಂಡಲಗಳ ಕಾರ್ಯದರ್ಶಿಗಳಗೆ. 15. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸ೦ಪರ್ಕ ಇಲಾಖೆ. ಬೆ೦ಗಳೂರು. 16. ನಿರ್ದೇಶಕರು, ದೂರದರ್ಶನ ಕೇ೦ದ್ರ, ಬೆ೦ಗಳೂರು. 17. ನಿದೇಶಕರು, ಆಕಾಶವಾಣಿ, ಬೆ೦ಗಳೂರು. 15. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. 1೨. ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ. ಕರ್ನಾಟಕ ವಿಧಾನಸಭೆ, ಬೆ೦ಗಳೂರು. 2೦. ಮಾನ್ಯ ಸಭಾಧ್ಯಕ್ಷರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 21. ಮಾನ್ಯ ಉಪ ಸಭಾಧ್ಯಕ್ಷರ ಆಪ್ತ ಕಾರಯ೯ದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 22. ಮಾನ್ಯ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ. ಕರ್ನಾಟಕ ವಿಧಾನಸಭೆ. ಬೆ೦ಗಳೂರು. 23. ಮಾನ್ಯ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 24. ಮಾನ್ಯ ವಿರೋಧ ಪಕ್ಷದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 2೮. ಕರ್ನಾಟಕ ವಿಧಾನಸಭೆಯ ಏಲ್ಲಾ ಅಧಿಕಾರಿಗಳಗೆ-ಮಾಹಿತಿಗಾಗಿ. ಉ%.ಜ 00 ೬೧೦ ನಿ ಜತ ಸತ ತೇ ಓಗಿ೧/1ಗಿ1/ಗ1(ಗಿ .೯೮1೨ಗ71[1/£ ಗಿ೨5£1/8(/ 71೯೯೯೫7 ಸ55£1/8/)/ 801೯110 ೧/೧7 -॥| (೮6/೧6/೩| |೧1೦/೧778000 (6130೧8 10 88/118167180/ 3೧6 ೦॥೧೮/ 1/806/6) (162%, 30" 6011, 2021. 110: 888 ೧೧೦೦೧/11೦1 ೦೯ 5₹55101 ೦೯ 7೧೯ ೯೮15(/7//£ ಗ55೯1/80/ 107'01ಆ 1/೮170615 2/೮ ೧೮60/ 1೧1070೧766 172 07೮ 9% 6666100 ೦" 10೧6 15"? [6191200೮ /550170/0/, ೧10೧ ೫25 36/00/೧660 51೧6-616 ೦0. 0/6676562%, 076 24% 1/370೧, 2021 ೧35 0660 100866 0 (7೮ ಗ೦೧'016 ೮60%6/(070/ ೦" (68/೧218 ೫16೮ 11011110800 ಗ10:08/1 06 561/1//0/! 2021, ೧೩೭೮6 29 ಓು111, 2021. ಗ/.1(. /1511/,1/,1(6(1], 56061807/(/0), (33138 ೬೮61518110೮ ಗಿ55೮770//, 0, ಓ1! (೮ 100101೮ 1/೮/7015 ೦% (0210212102 ೬೮81512010೮ ಗಿ55೮೧70/॥/. 60001 10: 1. 1೧6 0೧161 560೧6180/ 8೧6 ಗಿ66110೧| 071೮" 5607613165 ೦ 60%670/760( ೦ (3೧21802. 2... 1೧6 81701031 56076131165 / 56076181165 ೦ ೮೦670777601 ೦ ೩31! 06೩1೧36೧15, 86೧83810. 3. 7೧6 56076180/ 10 60061೧07601 ೦ 1೧613, 1/1೧15(0/ ೦" 3%, [1೮೫/ ||, 4. 1೧೮ 560(6180/ 10 60%6/17೧0೧7601 ೦1 1೧018, ಗಿ/1೧150೧/ ೦ 02/12760೧120/ ಗಿ1131(5, 1೮೫/ 261] 5. 7/೧6 5606180/ 10 60%6/1707601 ೦1 ೧018, 1/1೧150೧/ ೦1 (10076 ಗಿ181(5, 0೮%/ 0611, 6. 7೧6 5606180/ 10 ಗ೦0'016 ೮೦೪೮/[7೦/ ೦1 (68೧21213, 86೧881೬0. 7. 1೧6 56076130/ 66೧6/31, ೦ 5800೧3, 1೮/ 261೧], 8. 176 56076130/ 66೧6/೩|, ೧೩/3 53002, [1೮೫/ 061೧], 9. 1೧6 56076130/, ₹[ಆ((|(೦೧ ೮೦070715510೧ ೦1 1೧618, 1೮%/ 061೧, 10. 1೧6 ೧೮516601 ೮೦07/0715510೧61, (0387೧21818 873%20, ೫೮% 0೮11. 11. 7೧6 56076180/, (3781202 ಓ೮॥15180/6 0೮೦೮೧೦1, 86೧881೪. 12. 1೧6 ಗಿ0%೦೦೩೭೮ 66೧6/81, (2೧2183, 86೧881೬೬. 13. 7೧೮ ಗಿ೦೦೦೧1೩೧॥ 66೧6/21 (03೧31813, 86೧881೬. 14. 1೧೮ 5೮೦(6(೩/165 ೦7 ೩1 (೮ 50816 ೬೮815180765, 15. 17೧೮ ೮೦೧7071551006/1, 0೮0೩/76೧1 ೦1೧0/7712110೧ & 800110 ೧೮1೩0075, 86೧83100. 16. 17೧೮ 01೧೮೮1೦1, 2೦೦/೮೩/5[30 (೮೧೦/೩, 86೧83810. 17. 7೧6 01೮೦1೦/, ಗಿ |೧018 ೧2010, 86೧881೬0. 18. 7೧6 017೮೮೦1೦, 811೧0೧8, 5300೧60/ 3೧0 8010811005, 86೧881೬. 19. 77೧6 7.5. ॥0 100016 506೩(/, (63172181 1೮15180೮ ಗಿ55೮770/0/, 86೧8810. 20. 77೧6 ಗಿ01150/ 10 10001೮ 50680, (23/2131 1೮8151211೮ ಗಿ55607010/, 86೧881. 21. 1೧6 0.5. ॥೦ ಗ0೦/0'016 06/0/ 5068601, (63721302 ೬೮81518೮ ಗಿ5560101/, 86೧881೬. 22. 1೧6 0.5. (0೦ ೬೮೩೦೮/ ೦1 ೦0/೦510, (2೧30803 ೮151811೮ ಗಿ55೮770//, 86೧8೩1೪0. 23. 7೧6 ೧0.5. (೦ ೮೦೪೮7೧77೮೧! 0೧16! 1/11, (6372131 1೮8151806೮ ಗಿ55೮೧70/0/, 86೧881೬೬. 24. 1೧6 0.5. £೦ ೦/॥೦$1100೧ 01161 1/೧1, (63172181 1೮8151801೮ ಗಿ55೮770/0/, 8೮೧831. 25. 1 (೧೮ ೦7110೦6/5 ೦1 (62781081 ೮815180106 ಗಿ55೮770/0/ 56೦7618112£- 101 1೧0೧7321100. ಜತ ತೇಜ ತೇ ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಸೋಮವಾರ, 22ನೇ ಫೆಬ್ರವರಿ 2021 ಸಂಖ್ಯೆ: 156 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಗುರುವಾರ, ದಿನಾಂಕ 04ನೇ ಮಾರ್ಚ್‌ 2021ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಭೆಯ 9ನೇ ಅಧಿವೇಶನದ ಮುಂದುವರೆದ ಉಪವೇಶನದ 0 ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾ೦ಕ: 04, 05, 08, 09, 10, 12, 15, 16, 17, 18, 19, 22, 23, 24, 25, 26, 29, 30, 31ನೇ ಮಾರ್ಚ್‌ 2021 1. ಪ್ರಶ್ನೆಗಳು (ನಿಯಮಗಳು 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬ೦ಧ-1 ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳು / ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ - ನಿಯಮಾವಳಿಗಳನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕೆ ಪರಿಗಣಿಸಲಾಗುವುದು. ಆ ಪ್ರಶ್ನೆಗಳೂ ಒಳಗೊಂಡಂತೆ, ದಿನವೊಂದಕ್ಕೆ ಗರಿಷ್ಠ ಐದು(5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಪ್ರಸ್ತುತ ಅಧಿವೇಶನದ ಅವಧಿಯಲ್ಲಿ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸಮೂಹವಾರು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಮಧ್ಯಾಹ್ನ 3.00 ಗಂಟೆಯ ಒಳಗಾಗಿ ಮಾತ್ರ ನೀಡಲು ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಡ್‌ಶ್ರ ತ್ತಾ ಪ್ರಶ್ನೆಗಳ ಸೂಚನಾ ಉಪವೇಶನದ ಬ್ಯಾಲೆಟ್‌ ನಡೆಯುವ ಸಮೂಹ ಪತ್ರಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ ನಡೆಸುವ ದಿನಾಂಕ 24.02.2021 26.02.2021 25.02.2021 02.03.2021 (ಬುಧುವಾರ) 12.03.2021 ಉ-೨£ 26.02.2021 03.03.2021 (ಶುಕ್ರವಾರ) 15.03.2021 01.03.2021 04.03.2021 16.03.2021 02.03.2021 05.03.2021 (ಮಂಗಳವಾರ) 17.03.2021 a-C 03.03.2021 06.03.2021 (ಬುಧುವಾರ) ದಿನಾಂಕ ಸ್ಥಳ ಮತ್ತು ಸಮಯ 95 _ _ ತ ದ್ಧ ಡಿ ಚ & Wo CR 4% 8 ಇ B RB § 3% ಇ RF B sk k 1% ತೆ BE a 5 43 B ff Te ಗಿ ೯ 09.03.2021 (ಮಂಗಳವಾರ) 10.02.2021 (ಸೋಮವಾರ) 1 18.03.2021 ಈ-0 04.03.2021 08.03.2021 (ಗುರುವಾರ) ಕ್ಟ ಚಾರ್ಜ ಸ್ಕಾ 05.03.2021 09.03.2021 (ಶುಕ್ರವಾರ) 922020 ಟ್‌ ತ 06.03.2021 10.03.2021 (ಸೋಮವಾರ) al | kK 10. | 23.03.2021 | BB 3 08.03.2021 12.03.2021 1 (ಮಂಗಳವಾರ) ಸ ಸ ಇತಿ B ಚ್‌ 1.1 ೫.೫2೫: | _ 0 gs Bg 09.03.2021 15.03.2021 4% 2 T2505 | &o ಟೆ 10.03.2021 16.03.2021 ಗತೆ ತೆ (ಗುರುವಾರ) 433 ಗ 2 3 BOTTI mE | ಫಿ 12.03.2021 17.03.2021 ತ್ಯ (ಶುಕ್ರವಾರ) 14. 125032071 | w-A i 15.03.2021 18.03.2021 (ಸೋಮವಾರ) | ETSI -03. ಆ-8 16.03.2021 19.03.2021 (ಮಂಗಳವಾರ) 31.03.2021 ಇ- 17.03.2021 20.03.2021 (ಬುಧವಾರ) | ನಿಯಮ 39ರ ಮೇರೆಗೆ ಪ್ರಶ್ನೆಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು ಮತ್ತು ನಿಯಮ 41ರ ಮೇರೆಗೆ ಉತ್ತರಗಳನ್ನು ಒದಗಿಸಲು ಇರುವ 10 ದಿನಗಳ ಕಾಲಾವಕಾಶವನ್ನು ಪ್ರಸ್ತುತ ಅಧಿವೇಶನದ ಪ್ರಶ್ನೋತ್ತರ ದಿನಾಂಕಗಳ ಅವಧಿಗೆ ಮಾತ್ರ ಕಡಿತಗೊಳಿಸಲಾಗಿರುತ್ತದೆ. ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ. ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಈ ಕೆಳಕಂಡ ಪಟ್ಟಿಯಲ್ಲಿ ನೀಡಲಾಗಿದೆ:- | ಸಮೂಹ ಅ-ಸA ಸಂಬಂಧಪಟ್ಟ ಮಂತ್ರಿಗಳು 15, 22, ಮತ್ತು 29ನೇ | ಉಪ ಮುಖ್ಯ ಮಂತ್ರಿಗಳು ಮಾರ್ಚ್‌ 2021 (ಸೋಮವಾರ) ಕಂದಾಯ ಸಚಿವರು ಕಂದಾಯ ಯಿಂದ ಮುಜರಾಯಿ ಇಲಾ ಹೊರತುಪಡಿಸಿ ಕಂದಾಯ ವಸತಿ ಸಚಿವರು ವಸತಿ ಇಲಾಖೆ ಕಂದಾಯ ಇಲಾಖಿಯಿಂದ ಮುಜರಾಯಿ ಹಾಗೂ |] ಹಿಂದುಳಿದ ವರ್ಗಗಳ ಮುಜರಾಯಿ ಕಲ್ಯಾಣ ಸಚಿವರು 2. ಹಿಂದುಳಿದ ವರ್ಗಗಳ ಕಲ್ಯಾಣ ಮೀನುಗಾರಿಕ, ಬಂದರು ಮತ್ತು ಒಳನಾಡು ಜಲಸಾರಿಗೆ ಮೀನುಗಾರಿಕೆ ಇಲಾಖೆಯಿಂದ ಸಚಿವರು ಮೀನುಗಾರಿಕೆ. 1 ಪಠಾಸಾಗೋಷ ಮತ್ತು 2. ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಬಂದರು ಹಾಗೂ ಒಳನಾಡು ಜಲಸಾರಿಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಿಂದ ಹಶುಸಂಗೋಪನೆ ಸಮೂಹ ಆ-ಔ ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು ರ” ಇಲಾಖೆಗಳು | 09, 16, 23, ಮತ್ತು 30ನೇ ಮಾರ್ಚ್‌ 2021 (ಮಂಗಳವಾರ) ಮುಖ್ಯಮಂತ್ರಿಗಳು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ. . ಸಂಪುಟ ವ್ಯವಹಾರಗಳು. ಆರ್ಥಿಕ ಇಲಾಖೆ . ನಗರಾಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಅಭಿವೃದ್ಧ ಇಂಧನ ಇಲಾಖೆ . ಒಳಾಡಳಿತ ಇಲಾಖೆಯಿಂದ ಗುಪ್ತಚರ ಹಂಚಿಕೆಯಾಗದ ಇನ್ನಿತರೆ ಖಾತೆಗಳು. ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಸಚಿವರು ಒಳಾಡಳಿತ ಇಲಾಖೆಯಿಂದ ಗುಪ್ತದಳ ಹೊರತುಪಡಿಸಿ ಒಳಾಡಳಿತ . ಕಾನೂನು ಇಲಾಖೆ . ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಜಲಸ೦ಪನ್ಮೂಲ ಇಲಾಖೆಯಿಂದ ಭಾರಿ ಮತ್ತು ಮಧ್ಯಮ ನೀರಾವರಿ [ಹಾವ ಸಣ್ಣಿ ನೀರಾವರಿ ಸಚವರು ಜಲಸಂಪನ್ಮೂಲ ಇಲಾಖೆಯಿಂದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ |ಅಬಕಾರ ಸಚಿವರು ಆರ್ಥಿಕ ಇಲಾಖೆಯಿಂದ ಅಬಕಾರಿ | ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನಾ ಸಚಿವರು 1 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 2. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಕ ಇಲಾಖೆ ಸಮೂಹ ಇ-C ಪ್ರಶ್ನೆಗಳಿಗೆ ಉತ್ತರ ge ನ ] Ne ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ಉಪ ಮುಖ್ಯಮಂತ್ರಿಗಳು ಸಾರಿಗೆ ಇಲಾಖೆ 10, 17, 24, ಮತ್ತು ಕ್‌ ಮಾಖ್ಯಮಂತ್ರಿಗ | ಗ್ರಾಮೀಣಾಭಿವೃದ್ಧಿ ಮತ್ತು [ಗ್ರಾಮೇಣಾಭಿವೃದ್ಧ ಮತು ಪಂಚಾಯತ್‌ರಾಜ್‌ ಹಾಮಿ 31ನೇ ಮಾರ್ಚ್‌ 2021 ಪಂಚಾಯತ್‌ರಾಜ್‌ ಸಚಿವರು ಇಲಾಖೆ (ಬುಧವಾರ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ | ವಿಕಲಚೇತನರ ಮತ್ತು ಹಿರಿಯ ನಾಗರೀಕರ ನಾಗರೀಕರ ಸಬಲೀಕರಣ | ಸಬಲೀಕರಣ ಇಲಾಖೆ ಸಚಿವರು ್ರ ಗ್ಗ ಮತ್ತು ಜವಳಿ ಸಾ” 1) ವಾಣಿಜ್ಯ ಮತ್ತು ಗಾರಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಇಲಾಖೆಯಿಂದ ಕೈಮಗ್ಗ ಮತ್ತು ಜವಳಿ pe 2) ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಚ ಇಲಾಖೆಯಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೂಲಸ ಲಭ್ಯ ಅಭಿವೃದ್ಧಿ ಹಾಗೂ 1. ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಜ್‌ ಮತ್ತು ವಕ್ಸ್‌ ಸಚಿವರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಮೂಲಸೌಲಭ್ಯ 2. ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ಇಲಾಖೆಯಿಂದ ಹಜ್‌ ಮತ್ತು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸಮೂಹ 5-0 | ಪ್ರಶ್ನೆಗಳಿಗೆ ಉತ್ತರ ನೀಡುವ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ದಿನಾಂಕ ಉಷ ಮಪ ಮಂತ್ರಿಗಳ ಗ ನ ಸರತಹಾಡ ಇನತನ 18 ಮತ್ತು 25ನೇ § 2.ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮಾರ್ಚ್‌ 2021 ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (ಗುರುವಾರ) 3. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಥಮೀ `ಮತ್ತ ಹಡ 7 3ನ ಇರಾಷಹಂದ ಪ್ರಾಢಮ್‌ ಶಿಕ್ಷಣ ಹಾಗೂ ಸಕಾಲ ಮತ್ತು ಪ್ರೌಢ ಶಿಕ್ಷಣ ಸಚಿವರು 2. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸಕಾಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು 1.ಆರೋಗ್ಯ ಮತ್ತು ಕುಟುಂಬ ಕಲ್ಯಾಣ - ಇಲಾಖೆ. ತ ವೈದ್ಯಕೀಯ ಶಿಕ್ಷಣ ಇಲಾಖೆ. [ಅರಣ್ಯ ಹಾಗೂ ಕನ್ನಡ ವ 7 ಅರಣ್ಯ, ಪರಿಸರ ಮತು ಜೀವಿಶಾಸ - ಮೆ ಇಲಾಖೆಯಿಂದ ಅರಣ್ಯ. ಕನ್ನಡ ಮತ್ತು ಸಂಸ್ಥೃತಿ ಇಲಾಖೆ. ಲ ಪ್ರವಾಸೋದ್ಯಮ ಇಲಾಖೆ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ( ಸಚಿವರು ಇಲಾಖೆಯಿಂದ ಪರಿಸರ ಮತ್ತು ಜೀವಿಶಾಸ್ತ್ರ ಕಾರ್ಮಿಕ ಸಚಿವರು ಕಾರ್ಮಿಕ ಇಲಾಖೆ ' ಕ್‌ ಸಮೂಹ ಉ-೬E ಪ್ರಶ್ನಗಳಗ ಉತ್ತರ ನೀಡುವ ದಿನಾಂಕ 12, 19 ಮತ್ತು 26ನೇ ಮಾರ್ಚ್‌ 2021 (ಶುಕ್ರವಾರ) ನಗರಾಭಿವೃದ್ಧಿ ಸಚಿವರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ಬೃಹತ್‌ ಮತ್ತು ಮಧ್ಯಮ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಸಕ್ಕರೆ ಕೈಗಾರಿಕಾ ಸಚಿವರು ಹೊರತುಪಡಿಸಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ 2. ಸಾರ್ವಜನಿಕ ಉದ್ದಿಮೆಗಳ ಇಲಾಖೆ ಮಂಡ%(KUWSDB), ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮನಿಯಮಿತ (KUIDFC) ಒಳಗೊಂಡಂತೆ ನಗರಾಭಿವೃದ್ದಿ ಇಲಾಖೆ (ಬೆಂಗಳೂರು ಅಭಿವೃದ್ಧಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಾಗೂ ನಗರ ಯೋಜನಾ ನಿರ್ದೇಶನಾಲಯ ಹೊರತುಪಡಿಸಿ) ಹೌರಾಡಳಿತ ಹಾಗೂ |1) ನಗರಾಭಿವೃದ್ಧಿ ಇಲಾಖೆಯಿಂದ ಪುರಸಭೆ ಮತ್ತು ಸಕರೆ ಸಚಿವರು ಸ್ಥಳೀಯ ಸಂಸ್ಥೆಗಳು (ನಗರ ಸಭೆಗಳು, ಪುರಸಭೆಗಳು ಈ ಮತ್ತು ಪಟ್ಟಣ ಪಂಚಾಯಿತಿಗಳು) 2) ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಕ್ಕರೆ. ಗಣ ಮತ್ತು ಭೂ ವಿಜ್ಞಾನ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗಣಿ ಮತ್ತು ಭೂ ಸಚಿವರು ವಿಜ್ಞಾನ | ಸಣ್ಣ ಕೈಗಾರಿಕೆ ಹಾಗೂ 1. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಬತಾ ಮತು ಕೈಗಾರಿಕೆಗಳು. ಸಾರ್ವಜನಿಕ ಸಂಪರ್ಕ ನ ಭಲ 2. ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ. ಸಚಿವರು ನ್‌ ಸಹಕಾರ ಸಚಿವರು ಸಹಕಾರ ಇಲಾ ಆಹಾರ ಮತ್ತು ನಾಗರಿಕ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ಸರಬರಾಜು ಹಾಗೂ ಎ ಗ್ರಾಹಕರ ವ್ಯವಹಾರಗಳ ವ್ಯವಹಾರಗಳ ಇಲಾಖೆ ಸಚಿವರು 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟೆ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ.ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅ೦ದರೆ ಮ೦ಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅನುಮತಿಸಲಾಗುವುದು) ಅರ್ಧ ಗಂಟೆ ಕಾಲಾವಧಿಯ ಸೂಚನಾ ಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯಂತ ಮಹತ್ವವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ನೋತ್ತರ, ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಧಿ ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಟಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಛಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ ರ ವಿಧೇಯಕಗಳನ್ನು ನಿಯಮ 751) ಮತ್ತು (2)ರಡಿ ಮಾನ್ಯ ಸದಸ ರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಟಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. 10 ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾ೦ಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ. ಖಾಸಗಿ ಸಡ್ಯಾತ ತ ಖಾಸಗಿ ಸದಸ್ಯರ ವಿಧೇಯಕ ಮತ್ತು ಖಾಸಗಿ ಸದಸ್ಯರ ಬ್ಯಾಲೆಟ್‌ ನಡೆಯುವ ಸ್ಥಳ ಕಾರ್ಯಲಾಪಗಳಿಗೆ | ನಿರ್ಣಯಗಳ ಸೂಚನಾ ವಿಧೇಯಕ ಮತ್ತು ಮತ್ತು ಸಮಯ ಗೊತ್ತುಪಡಿಸಿದ ಪತ್ರಗಳನ್ನು ಸ್ವೀಕರಿಸಲು ನಿರ್ಣಯಗಳಿಗೆ ದಿನಾಂಕ ಕೊನೆಯ ದಿನಾಂಕ ಬ್ಯಾಲೆಟ್‌ ನಡೆಸುವ ದಿನಾಂಕ — ದ್ಯ 18.03.2021 05.03.2021 09.03.2021 ಸ ೨) (ಗುರುವಾರ) (ಶುಕ್ರವಾರ) (ಮಂಗಳವಾರ) ಸೆ ಟಿ | _ A ಕ್ಷ ಈ 25032021 203207 7035307 ನತ BUTE (ಗುರುವಾರ) (ಶುಕ್ರವಾರ) (ಮಂಗಳವಾರ) ಸ ತಶಿ ಗ್ಗ ಜ್‌ ಇ ಸ್ಲಿಕ್ಚಿ ಈ a "ಟ್ಟ 4 ಛಿ 3 | 8. ಅರ್ಜಿಗಳು (ನಿಯಮ 136 ರಿಂದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತದ್ಯಷ್ಟಿಯ ನಾಗರೀಕರ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. 11 ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ' ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-1 ಮತ್ತು 2 ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ) ಕರ್ನಾಟಕ ವಿಧಾನ ಸಭೆ ಅವರಿಗೆ: ಕರ್ನಾಟಕ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಪ್ರಶ್ನೆಗಳು, ಅರ್ಧ ಗಂಟೆ ಕಾಲಾವಧಿ ಚರ್ಚೆ, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಹೊರಗಡೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ128, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ನೀಡತಕ್ಕದ್ದು. ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla.kar.nic-in/assembly/ lob 1100.11 ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. 12 ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕ೦ಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) l. 2 [2 13. ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬಂಧಪಟ್ಟಿರತಕ್ಕದ್ದು; ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; ಅದು ಸ೦ದಿಗ್ಭವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; . ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದ್ದಲ್ಲ; ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬ್ದಾರರಾಗಿರತಕ್ಕದ್ದು; . ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು ಅಣಕದ ಮಾತುಗಳನ್ನು ದೋಷಾರೋಪಣೆಗಳನ್ನು, ಶ್ಲಾಘನೆ, ವಿಶ್ಲೇಷಣೆಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ; . ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ. ಅಭಿಪ್ರಾಯವನ್ನು ವ್ಯಕ್ಷಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ಎಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆ೦ದಾಗಲಿ ಕೇಳತಕ್ಕದಲ್ಲ. ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದಲ್ಲ; 10. . ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅಂತಹ ಸಮಿತಿಯ ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕದಲ್ಲ; ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ಧ್ವನಿತಗೊಳ್ಳುವಂತಿರತಕ್ಕದಲ್ಲ; ಒಂದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದಿರುವಂತಹ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 13 14. 17. 18. 19. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೋ ಅಂಥ ಪ್ರಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನ: ಕೇಳತಕ್ಕದಲ್ಲ; . ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; . ಅದರಲ್ಲಿ, ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳತಕ್ಕದಲ್ಲ; ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದಲ್ಲ; 20.ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಶಿಕ್ಷ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ. ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೇ . ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕದಲ್ಲ. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; 22.ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ ರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ, ಕೈಗೊಂಡ ಯಾವುದೇ ನಿರ್ದಿಷ್ಟ ಕಮದ ಬಗ್ಗೆ ಅದು ಸಲಹೆ ಆಗಿರಬಾರದು; 14 ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದಲ್ಲಿ ದಿನಾಂಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. 6) ಪ್ರಶ್ನೆ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. 7) ಪ್ರಶ್ನೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. 8) ಪ್ರಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. ಸೇ ಜೇ ಜೇ ಜೇ ಜೇ ಜೇ 15 ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 4ನೇ ಮಾರ್ಚ್‌, 2021 (ಸಮಯ: ಬೆಳಿಗ್ಗೆ 11.00 ಗಂಟಿಗೆ) ; ಸನ್ಮಾನ್ಯ ಸಭಾಧ್ಯಕ್ಷ ರಿಂದ “ಒಂದು ರಾಷ್ಟ್ರ - ಒಂದು ಚುನಾವಣೆ” ಕುರಿತು ಪ್ರಾಸ್ತಾವಿಕ ಮಾತು ಬ ಹು ರಾಷ್ಟ್ರ - ಒಂದು ಚುನಾವಣೆ” ಕುರಿತು ವಿಶೇಷ ಚರ್ಚೆ ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 5ನೇ ಮಾರ್ಚ್‌, 2021 (ಸಮಯ: ಬೆಳಿಗ್ಗೆ 11.00 ಗಂಟಿಗೆ) “ಒ೦ದು ರಾಷ್ಟ - ಒಂದು ಚುನಾವಣೆ” ಕುರಿತು ಮುಂದುವರೆದ ವಿಶೇಷ ಚರ್ಚೆ (ಎರಡನೇ ದಿನ) ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟ ಸೋಮವಾರ, ದಿನಾಂಕ 8ನೇ ಮಾರ್ಚ್‌, 2021 (ಸಮಯ: ಮಧ್ಯಾಹ್ನ 12.00 ಗಂಟೆಗೆ) ಆಯವ್ಯಯ ಮಂಡನೆ ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಯವರು) 2021-22ನೇ ಸಾಲಿನ ಆಯವ್ಯಯ ಅಂದಾಜುಗಳನ್ನು ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು KARNATAKA LEGISLATIVE ASSEMBLY (15th ASSEMBLY) NINTH SESSION (Adjourned Meeting) LIST OF BUSINESS Monday, the 8th March, 2021 (Time: 12.00 Noon) PRESENTATION OF BUDGET Sri B.S. Yediyurappa (Hon’ble Chief Minister) to present the Budget Estimates for the year 2021-22. M.K.VISHALAKSHI Secretary (1/0) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 9ನೇ ಮಾರ್ಚ್‌, 2021 (ಸಮಯ: ಬೆಳಿಗ್ಗೆ 1.00 ಗಂಟೆಗೆ) ಕಾರ್ಯದರ್ಶಿಯವರು:- ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. ಆ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಏಳನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪಶ್ನೆಗಳು ಕ ಏಳನೇ ಪಟ್ಟಿ 4. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು: ಅ) ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ 2019-20ನೇ ಸಾಲಿನ ಧನವಿನಿಯೋಗ ಲೆಕ್ಕಗಳು ಮತ್ತು ಹಣಕಾಸು ಲೆಕ್ಕಗಳನ್ನು (ಸಂಪುಟ 1 ಮತ್ತು 1) ಸಭೆಯ ಮುಂದಿಡುವುದು. ಆ) ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಹಾಗೂ ನಾಲ್ಕನೇ ಪಟ್ಟಿಯ ರೀತ್ಯಾ ಯಿ 5. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೊಸೈಟಿಗಳ. ನೋಂದಣಿ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ಶ್ರೀ ಎನ್‌. ನಾಗರಾಜ (ಎಂ.ಟಿ.ಬಿ) (ಮಾನ್ಯ ಪೌರಾಡಳಿತ ಮತ್ತು ಸಕ್ಕರೆ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 6. ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. 7. ಗಮನ ಸೆಳೆಯುವ ಸೂಚನೆಗಳು 1). ಶ್ರೀ ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ್‌ ಅವರು - ಕಿತ್ತೂರು ತಾಲ್ಲೂಕಿನಲ್ಲಿ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ಹಾಗೂ ಈಜುಕೊಳ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನಾ ಸಚಿವರ ಗಮನ ಸೆಳೆಯುವುದು. 2) ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ನರ್ಮ್‌ ಯೋಜನೆಯಡಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೆ.ಎಸ್‌.ಆರ್‌.ಟಿ.ಸಿ. ಸಿಟಿ ಬಸ್ಸುಗಳ ಸೌಲಭ್ಯವನ್ನು ಒದಗಿಸಲು ಪರವಾನಗಿ ನೀಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಸಾರಿಗೆ) ಗಮನ ಸೆಳೆಯುವುದು. 3]. 3) 4) ೨) 6) 7) 8) 9) ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಬಾಗೇಪಲ್ಲಿ ತಾಲ್ಲೂಕಿನ ಐತಿಹಾಸಿಕ ಶ್ರೀ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಏರ್ಪಡಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಟಿ.ಡಿ ರಾಜೇಗೌಡ ಅವರು - ಕೊರೋನಾ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಆದ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ ಪತ್ರಕರ್ತರುಗಳನ್ನು ಕೊರೋನಾ ವಾರಿಯರ್ಸ್‌ ಎಂದು ಪರಿಗಣಿಸಿ ಆದ್ಯತೆ ಮೇಲೆ ಲಸಿಕೆ ನೀಡುವ ಬಗ್ಗೆ ಮಾನ್ಯ ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರದ ವಿವಿಧ ಕೈಗಾರಿಕಾ ಪ್ರದೇಶಗಳಿ೦ದ ರಾಷ್ಟೀಯ ಹೆದ್ದಾರಿಗೆ ಸ೦ಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ) ಗಮನ ಸೆಳೆಯುವುದು. ಶ್ರೀ ಡಿಸಿ. ತಮ್ಮಣ್ಣ ಅವರು - ತ್ವರಿತಗತಿಯಲ್ಲಿ ಬೆಳೆಯುತ್ತಿರುವ ಮದ್ದೂರು ಪಟ್ಟಣದಲ್ಲಿ ಬಿಎಂಐಸಿಪಿಯ ಕಛೇರಿಯನ್ನು ತೆರೆಯುವ ಬಗ್ಗೆ ಮಾನ್ಯ ನಗರಾಭಿವೃದ್ದಿ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಆನೇಕಲ್‌ ತಾಲ್ಲೂಕಿನ ಜಿಗಣಿ ಹೋಬಳಿ ಹುಲಿಮಂಗಲದ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಬಹುಮಹಡಿ ಹಾಗೂ ವಿಲ್ಲಾಗಳನ್ನು ತೆರವುಗೊಳಿಸುವ ಬಗ್ಗೆ ಹಾಗೂ ಅಕ್ರಮ ದಾಖಲೆಗಳನ್ನು ಸೃಷ್ಟಿಸಲು ಸಹಕರಿಸಿದ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ ಮಹದೇವ್‌ ಅವರು - ಪಿರಿಯಾಪಟ್ಟಣ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಆನೆಗಳ ಹಾವಳಿಯಿಂದ ಉಂಟಾಗುತ್ತಿರುವ ಬೆಳೆ ನಷ್ಟ ಹಾಗೂ ಮಾನವ-ಆನೆ ಸಂಘರ್ಷವನ್ನು ತಡೆಯುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಅಬ್ಬಯ್ಯ ಪ್ರಸಾದ್‌ ಅವರು - ಹುಬ್ಬಳ್ಳಿ-ಧಾರವಾಡ (ಪೂರ್ವ) ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. | 10) ಶ್ರೀ ದೊಡ್ಡನಗೌಡ ಜಿ. ಪಾಟೀಲ್‌ ಅವರು - ಹುನಗುಂದ ತಾಲ್ಲೂಕಿನ ಮರೋಳ ಏತ ನೀರಾವರಿ ಯೋಜನೆ 2ನೇ ಹಂತದ ಕಳಪೆ ಕಾಮಗಾರಿಯ ಬಗ್ಗೆ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 11) ಶ್ರೀಯುತರುಗಳಾದ ಕೆ.ಎಸ್‌. ಲಿಂಗೇಶ್‌, ಕೆ.ಎಂ. ಶಿವಲಿಂಗೇಗೌಡ, ಹೆಚ್‌.ಡಿ. ರೇವಣ್ಣ, ಎ.ಟಿ. ರಾಮಸ್ವಾಮಿ ಹಾಗೂ ಸಿ.ಎನ್‌. ಬಾಲಕೃಷ್ಣ ಅವರುಗಳು - ಪ್ರಭಾರಿ ಹಾಸನ ಉಪವಿಭಾಗ ಮತ್ತು ಹಾಲಿ ಸಹಕಾರ ಸಂಘಗಳ ಉಪ ನಿಬಂಧಕರ ಕಛೇರಿಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿದ್ದುಕೊ೦ಡು ಪ್ರಭಾರಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಸಕಲೇಶಪುರ ಉಪವಿಭಾಗ ಇಲ್ಲಿಯೂ ಸಹ ಅನಧಿಕೃತವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯವರು ಕಾನೂನುಬಾಹಿರ ಅಕ್ರಮಗಳನ್ನು ನಡೆಸಿ, ಸಾರ್ವಜನಿಕರಿಗೆ/ರೈತರಿಗೆ ತೊಂದರ ನೀಡುತ್ತಿದ್ದು, ಅವರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla. kar.nic.in/assemblyflob/lob, htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾ೦ಕ 10ನೇ ಮಾರ್ಚ್‌, 2021 (ಸಮಯ:: ಬೆಳಿಗ್ಗೆ 10.30 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಎ೦ಟನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪಶ್ನೆಗಳು ಎ೦ಟನೇ ಪಟ್ಟಿ 2 ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು -- ರಾಜ್ಯದಲ್ಲಿ ಪೆಟ್ರೋಲ್‌, ಡೀಸಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 2) ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಬಂಡೆಪ್ಪ ಖಾಶೆಂಪೂರ್‌, ಕೆ.ಎಂ. ಶಿವಲಿಂಗೇಗೌಡ, ಆರ್‌. ಮಂಜುನಾಥ್‌ ಹಾಗೂ ಇತರರು - ಮಾಯನೂರು ಜಲಾಶಯವನ್ನು ಗುಂಡಾರು, ದಕ್ಷಿಣ ವೆಲ್ಲೂರು ಮತ್ತು ವೈಗಾಯಿ ನದಿಗಳೊಂದಿಗೆ ಜೋಡಣೆ ಮಾಡುವ ನಿರ್ಮಾಣ ಕಾರ್ಯದಿಂದಾಗಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಇ! 1) 2) 3) 4) ೨) 6) 1) 8) 4. ಗಮನ ಸೆಳೆಯುವ ಸೂಚನೆಗಳು ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರದ ವಿವಿಧ ಕೈಗಾರಿಕಾ ಪ್ರದೇಶಗಳಿಂದ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ) ಗಮನ ಸೆಳೆಯುವುದು. ನಿರ್ಮಿಸಿಕೊಂಡಿರುವ ಮನೆಗಳಿಗೆ ವಿದ್ಯುತ್‌ ಸಂಪರ್ಕ ಒದಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಸುಭಾಷ್‌ ಆರ್‌. ಗುತ್ತೇದಾರ್‌ ಅವರು - ಗ್ರಾಮೀಣ ಪ್ರದೇಶಗಳ ಜಮೀನುಗಳಲ್ಲಿ ರೈತರು ಶ್ರೀ ಈ. ತುಕಾರಾಮ್‌ ಅವರು - ರಾಜ್ಯದಲ್ಲಿನ ಹಲವಾರು ಗ್ರಾಮಗಳಲ್ಲಿ ಇನಾಂಗಳ ರದ್ದತಿ ಕಾಯ್ದೆಯಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಧಿಯನ್ನು ವಿಸ್ತರಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಪಿ. ಕುಮಾರಸ್ಟಾಮಿ ಅವರು - ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಮೂಡಿಗೆರೆ ಸೇರಿದಂತೆ ಹಲವಾರು ಭಾಗಗಳಲ್ಲಿ ಅತಿವೃಷ್ಟಿಯಿಂದಾಗಿ ಕಾಫಿ ಬೆಳೆಗಾರರು ಸ್ಪೀಂಕ್ಷರ್‌ ಮಾಡಲು ಅನುಕೂಲವಾಗುವಂತೆ ವಿದ್ಯುತ್‌ ಸರಬರಾಜು ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಪ. ರಾಜೀವ್‌ ಅವರು - ಕರ್ನಾಟಕ ಪೊಲೀಸ್‌ ಕಾನ್‌ಸ್ಟೇಬಲ್‌ ಹುದ್ದೆಯ ನೇಮಕಾತಿ ವಯೋಮಿತಿಯಲ್ಲಿ ಎರಡು ವರ್ಷಗಳಷ್ಟು ಹೆಚ್ಚಿಸುವ ಬಗ್ಗೆ ಮಾನ್ಯ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಪ್ರಿಯಾಂಕ್‌ ಖರ್ಗೆ ಅವರು - ಕೊರೋನಾ ವಾರಿಯರ್ಸ್‌ಗಳಾಗಿ ಕರ್ತವ್ಯ ನಿರ್ವಹಿಸಿರುವ ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಎರಡನೇ ಹಂತದ ಲಸಿಕೆ ನೀಡಲು ಶುಲ್ಕ ನಿಗದಿಪಡಿಸಿರುವ ಬಗ್ಗೆ ಮಾನ್ಯ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ಗೌರಿಬಿದನೂರು ತಾಲ್ಲೂಕು ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ರದ್ದುಪಡಿಸಿರುವ ಬಗ್ಗೆ ಮಾನ್ಯ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ಗುಣಮಟ್ಟದ ಶಿಕ್ಷಣ ದೊರಕದೇ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. 3 9) 10) 11) ಶ್ರೀಮತಿ ಸೌಮ್ಯ ರೆಡ್ಡಿ ಅವರು - ಅಂಗನವಾಡಿ ಕೇಂದಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಚನ್ನರಾಯಪಟ್ಟಣದ ವಿವಿಧ ಗ್ರಾಮಗಳಿಗೆ ನಿರಂತರ ಜ್ಯೋತಿ ಸಂಪರ್ಕವನ್ನು ಒದಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆ ಹರದನಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) : ಕಾರ್ಯಕಲಾಪಗಳ ಪಟ್ಟಿ ಸೋಮವಾರ. ದಿನಾಂಕ 15ನೇ ಮಾರ್ಚ್‌, 2021 (ಸಮಯ: ಬೆಳಿಗ್ಗೆ 1.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಹತ್ತನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಹತ್ತನೇ ಪಟ್ಟಿ 2. ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. 3. ಶಾಸನ ರಚನೆ ಎಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು . ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೊಸೈಟಿಗಳ ನೋಂದಣಿ (ತಿದ್ದುಪಡಿ) ಎಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ವಿಧೇಯಕವನ್ನು ಪಂರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಎನ್‌. ನಾಗರಾಜ (ಎಂ.ಟಿ.ಬಿ) (ಮಾನ್ಯ ಪೌರಾಡಳಿತ ಮತ್ತು ಸಕ್ಕರೆ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. BN 1) 2) 1) 2) 3) 4) 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚ ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು - ರಾಜ್ಯದಲ್ಲಿ ಪೆಟ್ರೋಲ್‌, ಡೀಸಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಟಾಮಿ, ಹೆಚ್‌.ಡಿ. ರೇವಣ್ಣ, ಬಂಡೆಪ್ಪ ಖಾಶೆಂಪೂರ್‌, ಕೆ.ಎಂ. ಶಿವಲಿಂಗೇಗೌಡ, ಆರ್‌. ಮಂಜುನಾಥ್‌ ಹಾಗೂ ಇತರರು - ಮಾಯನೂರು ಜಲಾಶಯವನ್ನು ಗು೦ಡಾರು, ದಕ್ಷಿಣ ವೆಲ್ಲೂರು ಮತ್ತು ವೈಗಾಯಿ ನದಿಗಳೊಂದಿಗೆ ಜೋಡಣೆ ಮಾಡುವ ನಿರ್ಮಾಣ ಕಾರ್ಯದಿಂದಾಗಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ, 5. ಗಮನ ಸೆಳೆಯುವ ಸೂಚನೆಗಳು ಶ್ರೀ ನಿಸರ್ಗ ನಾರಾಯಣ ಸ್ವಾಮಿ ಎಲ್‌.ಎನ್‌. ಅವರು - ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಚ್ಚಾಗಿರುವ ಶುದ್ದ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಮೇಲ್ವರ್ಗದ ಬಡವರಿಗೆ ನೀಡಲಾಗುವ ಮೀಸಲಾತಿ ಸೌಲಭ್ಯವನ್ನು ಗೌಡ ಸಾರಸ್ವತ ಬ್ರಾಹ್ಮಣ ಜಾತಿಯ ಅರ್ಹರು ಸಹ ಪಡೆಯಲು ಅನುಕೂಲವಾಗುವಂತೆ ಜಾತಿ ಪ್ರಮಾಣ ಪತ್ರವನ್ನು ನೀಡುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುವ ಬಿಲ್‌ ಕಲೆಕ್ಟರ್‌ಗಳು ಕರ್ತವ್ಯ ನಿರ್ವಹಣೆಗಿಂತ ಹೆಚ್ಚಿನ ಸಮಯವನ್ನು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಅವರುಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌” ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡನಗೌಡ ಜಿ. ಪಾಟೀಲ್‌ ಅವರು - ಹುನಗುಂದ ತಾಲ್ಲೂಕಿನ ಪೂರ್ವ ಭಾಗದ ರೈತರುಗಳ ಜಮೀನುಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಇ ೨) 6) 1) 8) 9) 10) 11) - 3 ಶ್ರೀ ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ್‌ ಅವರು - ಬೆಳಗಾವಿ ಜಿಲ್ಲೆಯಲ್ಲಿ ಭೀಕರ ಮಳ ಮತ್ತು ಪ್ರವಾಹದಿಂದ ಶಿಥಿಲಾವಸ್ಥೆಗೊಂಡಿರುವ ಶಾಲೆಗಳ ಪುನರ್‌. ನಿರ್ಮಾಣಕ್ಕೆ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಸ ಕಂದಾಯ ಸಜೆವರ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವನ್ನು ಕರ್ನಾಟಕ ವಸತಿ ಶಿಕ್ಷಣ ನಿರ್ದೇಶನಾಲಯವನ್ನಾಗಿ ಮಾರ್ಪಡಿಸಿ ಅದರಡಿಯಲ್ಲಿ Es ವಿವಿಧ ವಸತಿ ಶಾಲೆಗಳು ಹಾಗೂ ಅದರಲ್ಲಿ ವಿವಿಧ ಪದವಿ ಪೂರ್ವ ಕಾಲೇಜುಗಳನ್ನು ಜವಾಹರ್‌ ನವೋದಯ ವಿದ್ಯಾಲಯದ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಬಗ್ಗೆ ಮಾನ. ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಗಂಗಾಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆ ಬಾವಿಗಳಿಗೆ ಪಂಪ್‌ ಮೋಟಾರ್‌ ಅಳವಡಿಸಿ, ಎದ್ಯುತ್‌ ಸಂಪರ್ಕ ಕಲ್ಪಿಸುವ ಬಗ್ಗೆ ಹಾಗೂ ಸಂಪರ್ಕವನ್ನು ಕಲ್ಪಿಸಲು ವಿಳಂಬ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ವಿ. ಮುನಿಯಪ್ಪ ಅವರು - ವಿವಿಧ ವಸತಿ ಶಾಲೆಗಳಲ್ಲಿ, ವಿದ್ಯಾರ್ಥಿ ನಿಲಯಗಳಲ್ಲಿ, ಆಶ್ರಮ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರುಗಳಿಗೆ ವೇತನ ನೀಡುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯ ವಠ್ಠ್ಮಲಗೌಡ ಪಾಟೀಲ ಅವರು - ಶಿಕ್ಷಣ ಹಕ್ಕು ಕಾಯ್ದೆಯನ್ನು (ಆರ್‌.ಟಿ.ಇ.) ಪದವಿ ಪೂರ್ವ ಶಿಕ್ಷಣದವರೆಗೆ ವಿಸ್ತರಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಶರತ್‌ ಬಚ್ಚೇಗೌಡ ಅವರು - ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂರ್ತಜಲ ಮಟ್ಟ ಕುಸಿತದಿ೦ದ ಗ್ರಾಮೀಣ ಭಾಗದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಡಾ॥ ಯತೀಂದ್ರ ಸಿದ್ದರಾಮಯ್ಯ ಅವರು - ಅನುದಾನ ಕೊರತೆಯಿಂದಾಗಿ ಸ್ಥಗಿತಗೊಂಡಿರುವ ಭವನಗಳ ಕಾಮಗಾರಿಯನ್ನು ಪ್ರಾರಂಭ ಮಾಡಲು ಅಗತ್ಯವಿರುವ "ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ. ಸಚಿವರ ಗಮನ ಸೆಳೆಯುವುದು. ..%/ ಎ 6 ಸಡಾ 12) ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. 13) ಶ್ರೀ ಆರಗ ಜ್ಞಾನೇಂದ್ರ ಅವರು - ಶಿವಮೊಗ್ಗ ಜಿಲ್ಲೆಯ ಹೊಸ ನಗರ ತಾಲ್ಲೂಕಿನ ನಗರ ಹೋಬಳಿಯಲ್ಲಿ ಭೂದಾಖಲೆಗಳಲ್ಲಿ ಸೂಚಿತ ಅರಣ್ಯವೆಂದು ನಮೂದಾಗಿರುವುದರಿಂದ ಈ ಭಾಗದ ನಿವಾಸಿಗಳು ಕಂದಾಯ ಜಮೀನಿನಲ್ಲಿ ನಿರ್ಮಿಸಿರುವ ಮನೆಯ ಹಾಗೂ ಬಗರ್‌ ಹುಕು೦ ಸಾಗುವಳಿ ಮಾಡಿದ ಜಮೀನಿನ ಹಕ್ಕು ಪತ್ರಗಳನ್ನು ಪಡೆಯಲು ಅನಾನುಕೂಲ ಉಂಟಾಗಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒ೦ಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 16ನೇ ಮಾರ್ಚ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಹನ್ನೊಂದನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ಹನ್ನೊಂದನೇ ಪಟ್ಟಿ 2. ವರದಿಯನ್ನೊಪ್ಪಿಸುವುದು ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ (ಅಧ್ಯಕ್ಷರು, ಅಧೀನ ಶಾಸನ ರಚನಾ ಸಮಿತಿ) ಅವರು 2019-20 ಮತ್ತು 2020-21ನೇ ಸಾಲಿನ ಅಧೀನ ಶಾಸನ ರಚನಾ ಸಮಿತಿಯ ಐವತ್ತನೇ ವರದಿಯನ್ನೊಪ್ಪಿಸುವುದು. 3. ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. 4. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಿ.ಎಸ್‌.ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಕೃಷ್ಣ ಜಲಾನಯನ ಪ್ರದೇಶಾಭಿವೃದ್ದಿ ಪ್ರಾಧಿಕಾರ (ನಿರಸನಗೊಳಿಸುವ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಎ2 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ಹೆಚ್‌.ಪಿ. ಮ೦ಜುನಾಥ್‌ ಹಾಗೂ ಇತರರು - ರಾಜ್ಯದಲ್ಲಿ ಪೆಟ್ರೋಲ್‌, ಡೀಸಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 2) ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಟಾಮಿ, ಹೆಚ್‌.ಡಿ. ರೇವಣ್ಣ ಬಂಡೆಪ್ಪ ಖಾಶೆಂಪೂರ್‌, ಕೆ.ಎಂ. ಶಿವಲಿಂಗೇಗೌಡ, ಆರ್‌. ಮಂಜುನಾಥ್‌ ಹಾಗೂ ಇತರರು - ಮಾಯನೂರು ಜಲಾಶಯವನ್ನು ಗುಂಡಾರು, ದಕ್ಷಿಣ ವೆಲ್ಲೂರು ಮತ್ತು ವೈಗಾಯಿ ನದಿಗಳೊಂದಿಗೆ ಜೋಡಣೆ ಮಾಡುವ ನಿರ್ಮಾಣ ಕಾರ್ಯದಿಂದಾಗಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 3) ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಅಶ್ವಿನ್‌ ಕುಮಾರ್‌ ಎಂ. ಹಾಗೂ ಇತರರು - ರಾಜ್ಯದಲ್ಲಿ ಸ್ಥಗಿತಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 6. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೊಸೈಟಿಗಳ. ನೋಂದಣಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತಿ 1) 2) 3) 4) ೨) 6) 7) 7. ಗಮನ ಸೆಳೆಯುವ ಸೂಚನೆಗಳು ಶ್ರೀ ಅಭಯ ಪಾಟೀಲ ಅವರು - ಬೆ೦ಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ಕಾರಿ ಜಮೀನಿನಲ್ಲಿ ಮಾದರಿ ಬಹುತಾಂತ್ರಿಕ ಐ.ಟಿ. ಪಾರ್ಕ್‌ ಸ್ಥಾಪಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಕ್ಷಣ, ಮಾಹಿತಿ ತಂತ್ರಜ್ಞಾನ. ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃ ದ್ಧಿ. ಉದ್ಯ A ಮತ್ತು ಜೀವನೋಪಾಯ) ಗಮನ ಸೆಳೆಯುವುದು. ಶ್ರೀ ಡಿಸಿ. ತಮ್ಮಣ್ಣ ಅವರು - ಮದ್ದೂರು ಪಟ್ಟಣ ಪರಿಮಿತಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಲು ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಿರುವ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು ಶ್ರೀ ಕೆ ಮಹದೇವ್‌ ಅವರು - ಪಿರಿಯಾಪಟ್ಟಣ ತಾಲ್ಲೂಕಿನ ಗಿರಿಜನ ಹಾಡಿಗಳ ಬುಡಕಟ್ಟು ಜನರಿಗೆ ಮೂಲಭೂತ ಸೌಕರ್ಯ ಒದಗಿಸಲು ಎಸ್‌.ಸಿ.ಪಿ. ಹಾಗೂ ಟಿ.ಎಸ್‌.ಪಿ. ಅನುದಾನ ಮಂಜೂರು ಮಾಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವವಾಗಿರುವುದರಿಂದ ಕೊಳವೆ ಬಾವಿಗಳನ್ನು ಕೊರೆಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಸೌಮ್ಯ ರೆಡ್ಡಿ ಅವರು - ಬೆಂಗಳೂರು ನಗರ ಸರ್ಕಾರಿ ಶಾಲೆಗಳಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಪ್ರಾಥಮಿಕ” ಮತ್ತು. ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸಳೆಯುವುದು. ಶ್ರೀ ಅಶ್ವಿನ್‌ ಕುಮಾರ್‌ ಎಂ. ಅವರು - ಟಿ. ನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರೈತರು ಬೆಳೆದ ಭತ್ತಕ್ಕೆ ಬೆಂಬಲ ಬೆಲೆಯು ಪಾವತಿಯಾಗದೇ ಇರುವುದರಿಂದ ರೈತರು ಅನುಭವಿಸುತ್ತಿರುವ ತೊ೦ದರೆಗಳ ಬಗ್ಗೆ ಮಾನ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಡಾ. ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಅವರು - ಖಾನಾಪುರ ಮತಕ್ಷೇತ್ರದ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ಖಾಯಂ ಶಿಕ್ಷಕರನ್ನು ನೇಮಿಸುವುದು ಹಾಗೂ ಶಾಲಾ ಕಟ್ಟಡಗಳನ್ನು ಸುಸಜ್ಜಿತವಾಗಿ ಪುನರ್‌ ನಿರ್ಮಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. .4/- 8) ಶ್ರೀ ಸಿದ್ದು ಸವದಿ ಅವರು - ರೈತರ ಅನುಕೂಲಕ್ಕಾಗಿ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 9) ಶ್ರೀ ಅಮರೇಗೌಡ ಲಿಂಗನಗೌಡ ಪಾಟೀಲ್‌ ಬಯ್ಯಾಪುರ ಅವರು - ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ ಸದಸ್ಯರನ್ನು ನೇಮಕ ಮಾಡುವುದು ಹಾಗೂ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಕ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನಾ ಸಚಿವರ ಗಮನ ಸೆಳೆಯುವುದು. 10) ಶ್ರೀ ಸಿ.ಎಂ. ನಿಂಬಣ್ಣವರ್‌ ಅವರು - ದಾಂಡೇಲಿ-ಧಾರವಾಡ-ಹೆಬಸೂರ-ನವಲಗುಂದ ಅಣ್ಣಿಗೇರಿವರೆಗಿನ ರಾಜ್ಯ ಹೆದ್ದಾರಿಯಲ್ಲಿ ರೈಲ್ವೇ ಗೇಟ್‌ಗೆ ಮೇಲ್ಸೇತುವೆ ನಿರ್ಮಿಸಿ, ರಾಜ್ಯ ಹೆದ್ದಾರಿಯನ್ನು ಉನ್ಮತೀಕರಿಸಿ ರಾಷ್ಟ್ರೀಯ 'ಹೆದ್ದಾರಿಯನ್ನಾಗಿ ಅಭಿವೃದ್ಧಿಗೊಳಿಸುವ ಬಗ್ಗೆ ಮಾನ್ಯ ಉಪ "ಮುಖ್ಯಮಂತ್ರಿಯವರ ಘಹೋಕೋಪಯೋಗಿ) ಗಮನ ಸೆಳೆಯುವುದು. 1) ಶ್ರೀ ಪ್ರಿಯಾಂಕ್‌ ಖರ್ಗೆ ಅವರು - ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮೇದಕ ಗ್ರಾಮದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಉಲ್ಲಂಘಿಸಿರುವ ರಾಯಲ್‌ ಫ್ಯಾಮಿಲಿ ರಿಕ್ರಿಯೇಷನ್‌ ಮತ್ತು ಕಲ್ಚರಲ್‌ ಕ್ಷಬ್‌ ವಿರುದ್ದ ಕ್ರಮಕ್ಕೆ ಗೊಳ್ಳುವ ಬಗ್ಗೆ ಮಾನ್ಯ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ತಾ ರಚನೆ ಸಚಿವರ 'ಗಮನ ಸೆಳೆಯುವುದು. 12) ಶ್ರೀ ಹೆಚ್‌.ಹಾಲಪ್ಪ ಅವರು - ಸಾಗರ ಹಾಗೂ ಹೊಸ ನಗರ ತಾಲ್ಲೂಕುಗಳ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ನೆಟ್‌ ವರ್ಕ್‌ ಸಂಪರ್ಕ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲದ ಬಗ್ಗೆ ಮಾನ್ಯ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರ ಗಮನ ಸೆಳೆಯುವುದು. 13) ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ಮತಕ್ಷೇತ್ರ ವ್ಯಾಪ್ತಿಯ ನುಗ್ಗೇಹಳ್ಳಿ ಮತ್ತು ಚನ್ನರಾಯಪಟ್ಟಣ ಅಮಾನಿಕೆರೆ ಏತ ನೀರಾವರಿ ಯೋಜನೆಗೆ ರೈತರ ಕೃಷಿ ಜಮೀನುಗಳನ್ನು ಸ್ವಾಧೀನ ಪಡಿಸಿಕೊ೦ಡಿದ್ದು, ಸದರಿ ಜಮೀನಿನ ಮಾಲೀಕರುಗಳಿಗೆ ಪರಿಹಾರ ನೀಡುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assemblyflobf/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒ೦ಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 17ನೇ ಮಾರ್ಚ್‌, 2021 (ಸಮಯ: ಬೆಳಿಗ್ಗೆ 11.00 ಗ೦ಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹನ್ನೆರಡನೇ ಪಟ್ಟಿ ಆ) ತಡೆಹಿಡಿಯಲಾದ ಪ್ರಶ್ನೆ:- ದಿನಾಂಕ: 10.03.2021ರ 8ನೇ ಪಟ್ಟಿಯಿಂದ ತಡೆಹಿಡಿಯಲಾದ 1) ಶ್ರೀ ಬಿ.ಎಂ. ಸುಕುಮಾರ್‌ ಶೆಟ್ಟಿ, ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 1061664) ಶ್ರೀ ಐಹೊಳೆ ದುರ್ಯೋಧನ ಮಹಾಲಿಂಗಪ್ಪ, ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ108(1449) 3) ಶ್ರೀ ಅಮೃತ ಅಯ್ಯಪ್ಪ ದೇಸಾಯಿ, ಇವರ ಚುಕ್ಕೆ ಗುರುತಿನ ಪ್ರಕ್ನೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಸಂಖ್ಯೆ111(1403) ಪಂಚಾಯತ್‌ ರಾಜ್‌ ಸಚಿವರು ಶ್ರೀ ವೆಂಕಟರಮಣಯ್ಯ ಟಿ. ಇವರ ಚುಕ್ಕೆ ಗುರುತಿನ ಪಶ್ನೆ ಸಂಖ್ಯೆ:113(1622) 5) ಶ್ರೀ ರಘುಪತಿ ಭಟ್‌ ಕೆ. ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ:118(1510) 6) ಶ್ರೀ ವೆಂಕಟರೆಡ್ಡಿ ಮುದ್ದಾಳ್‌, ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ120(1642) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹನ್ನೆರಡನೇ ಪಟ್ಟಿ 2 Nu 4 Nm 2. ಚುನಾವಣಾ ಪ್ರಸ್ತಾವ ಿ ಶ್ರೀ ಬಸವರಾಜ್‌ ಬೊಮ್ಮಾಯಿ (ಮಾನ್ಯ ಗೃಹ, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು) ಅವರು:- ಕನ್ನಡ ವಿಶ್ವವಿದ್ಯಾಲಯದ ಆಡಳಿತ ಮಂಡಳಿ, ಕರ್ನಾಟಕ ಸಂಸ್ಕೃಶ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಡಾ:ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಪ್ರಶಾಸನ ಸಭೆಗಳಿಗೆ ತಲಾ ಒಬ್ಬರು ಸದಸ್ಯರನ್ನು ಚುನಾಯಿಸಬೇಕೆಂದು ಸೂಚಿಸುವುದು. 2) 3) 3. ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಲ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು - ರಾಜ್ಯದಲ್ಲಿ ಪೆಟ್ರೋಲ್‌, ಡೀಸಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಬಂಡೆಪ್ಪ ಖಾಶೆಂಪೂರ್‌, ಕೆ.ಎಂ. ಶಿವಲಿಂಗೇಗೌಡ, ಆರ್‌. ಮಂಜುನಾಥ್‌ ಹಾಗೂ ಇತರರು - ಮಾಯನೂರು ಜಲಾಶಯವನ್ನು ಗುಂಡಾರು, ದಕ್ಷಿಣ ವೆಲ್ಲೂರು ಮತ್ತು ವೈಗಾಯಿ ನದಿಗಳೂಂದಿಗೆ ಜೋಡಣೆ ಮಾಡುವ ನಿರ್ಮಾಣ ಕಾರ್ಯದಿಂದಾಗಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಅಶ್ವಿನ್‌ ಕುಮಾರ್‌ ಎಂ. ಹಾಗೂ ಇತರರು - ರಾಜ್ಯದಲ್ಲಿ ಸ್ಥಗಿತಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸುವ ಬಗ್ಗೆ ೦ 0 ಪ್ರಸಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಹ py 1) 2) 3) 5. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಕೃಷ್ಣ ಜಲಾನಯನ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ನಿರಸನಗೊಳಿಸುವು ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೊಸೈಟಿಗಳ ನೋಂದಣಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ಗಮನ ಸೆಳೆಯುವ ಸೂಚನೆಗಳು ಶ್ರೀ ಸಿ.ಎಂ. ನಿಂಬಣ್ಣವರ್‌ ಅವರು - ದಾಂಡೇಲಿ-ಧಾರವಾಡ-ಹೆಬಸೂರ-ನವಲಗುಂದ ಅಣ್ಣಿಗೇರಿವರೆಗಿನ ರಾಜ್ಯ ಹೆದ್ದಾರಿಯಲ್ಲಿ ರೈಲ್ವೇ ಗೇಟ್‌ಗೆ ಮೇಲ್ಸೇತುವೆ ನಿರ್ಮಿಸಿ, ರಾಜ್ಯ ಹೆದ್ದಾರಿಯನ್ನು ಉನ್ನತೀಕರಿಸಿ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಅಭಿವೃದ್ಧಿಗೊಳಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ) ಗಮನ ಸೆಳೆಯುವುದು. ಶ್ರೀ ಪ್ರಿಯಾಂಕ್‌ ಖರ್ಗೆ ಅವರು - ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮೇದಕ ಗ್ರಾಮದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ನಿರ್ದೇಶನಗಳನ್ನು ಉಲ್ಲಂಘಿಸಿರುವ ರಾಯಲ್‌ ಫ್ಯಾಮಿಲಿ ರಿಕ್ರಿಯೇಷನ್‌ ಮತ್ತು ಕಲ್ಚರಲ್‌ ಕ್ಷಬ್‌ ವಿರುದ್ಧ ಕ್ರಮಕ್ಕೆಗೊಳ್ಳುವ ಬಗ್ಗೆ ಮಾನ್ಯ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಹಾಲಪ್ಪ ಅವರು - ಸಾಗರ ಹಾಗೂ ಹೊಸ ನಗರ ತಾಲ್ಲೂಕುಗಳ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ನೆಟ್‌ ವರ್ಕ್‌ ಸಂಪರ್ಕ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲದ ಬಗ್ಗೆ ಮಾನ್ಯ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಹಜ್‌ ಮತ್ತು ವಕ್ಫ್‌ ಸಚಿವರ ಗಮನ ಸೆಳೆಯುವುದು. 41 4) ೨) 6) 7) 8) 9) ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುವ ಬಿಲ್‌ ಕಲೆಕ್ಟರ್‌ಗಳು ಕರ್ತವ್ಯ ನಿರ್ವಹಣೆಗಿಂತ ಹೆಚ್ಚಿನ ಸಮಯವನ್ನು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಅವರುಗಳ ಎರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ್‌ ಅವರು - ಅಮಟೂರ ಬಹುಗ್ರಾಮ ಕುಡಿಯುವ ನೀರು ಯೋಜನೆಯನ್ನು ಮರು ಆರಂಭಿಸಲು ಪ್ರಧಾನ ಮಂತ್ರಿಗಳ ಜಲ್‌ ಜೀವನ್‌ ಮಿಷನ್‌ ಅಥವಾ ರಾಜ್ಯ ಸರ್ಕಾರದ ಬಂಡವಾಳದಲ್ಲಿ ಆರ್ಥಿಕ ನೆರವು ನೀಡುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ೮ (4 ೇ ಡಿ. ವೇದವ್ಯಾಸ ಕಾಮತ್‌ ಅವರು - ಮಂಗಳೂರು ಮಹಾನಗರ ಪಾಲಿಕೆ ಹಾಗೂ ತರೆ ಎಲ್ಲಾ ಬಳಕೆದಾರರಿಗೆ ನೀರಿನ ಕೊರತೆಯಾಗದ ರೀತಿ ನೀರನ್ನು ಸಂಗ್ರಹಿಸುವುದರಿಂದ ಮುಳುಗಡೆಯಾಗುವ ಪ್ರದೇಶಕ್ಕೆ ಭೂ ಪರಿಹಾರ ನೀಡಲು ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಲು ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 2 4 ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ಚುನಾವಣಾ ನೀತಿ ಸಂಹಿತೆಯ ಕಾರಣದಿಂದ ಫಾರ೦ ನಂ.57 ರ ಅರ್ಜಿಗಳು ಅಪ್‌ಲೋಡ್‌ ಆಗದಿರುವ ಬಗ್ಗೆ ಹಾಗೂ ಅಪ್‌ಲೋಡ್‌ ಆದಂತಹ ಅರ್ಜಿಗಳು ವಿಲೇವಾರಿ ಆಗದಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಗಂಗಾಕಲ್ಮಾಣ ಯೋಜನೆಯಡಿ ಕೊರೆದಿರುವ ಕೊಳವೆ ಬಾವಿಗಳಿಗೆ ಪಂಪ್‌ ಮೋಟಾರ್‌ ಅಳವಡಿಸಿ, ವಿದ್ಯುತ್‌ ಸಂಪರ್ಕ ಕಲ್ಪಿಸುವ ಬಗ್ಗೆ ಹಾಗೂ ಸಂಪರ್ಕವನ್ನು ಕಲ್ಪಿಸಲು ವಿಳಂಬ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. us ಥಿಲಗೊಂಡಿರುವ ನ್ಯಾಯಾಲಯ ಕಟ್ಟಡವನ್ನು ಹೊಸದಾಗಿ ನಿರ್ಮಿಸುವ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಗೃಹ ಮತ್ತು ಕಾನೂನು. ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ಗೌರಿಬಿದನೂರು ತಾಲ್ಲೂಕಿನಲ್ಲಿ ಶಿಕ .೨/ 10) 11) 12) 13) 14) 15) 16) ಶ್ರೀ ವಿ. ಮುನಿಯಪ್ಪ ಅವರು - ಹೆಚ್‌.ಎನ್‌. ವ್ಯಾಲಿ ಯೋಜನೆಯಡಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಗಳಿಗೆ ನೀರನ್ನು ತುಂಬಿಸುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಸೊಪ್ಪಿನಬೆಟ್ಟ ಸಮಸ್ಯೆಯಡಿ ಜಮೀನುಗಳನ್ನು ಬಗರ್‌ ಹುಕುಂ ಸಾಗುವಳಿ ಮಾಡುತ್ತಿರುವ ರೈತರು ನಮೂನೆ-50, 53ರಲ್ಲಿ ಸಲ್ಲಿಸಿರುವ ಅರ್ಜಿಗಳ ಬಗ್ಗೆ ಅರ್ಹತೆ ಆಧಾರದ ಮೇರೆಗೆ ತೀರ್ಮಾನ ಕೈಗೊಳ್ಳಲು ಹಾಗೂ ಆ ಪ್ರದೇಶಗಳಲ್ಲಿ ಒತ್ತುವರಿಯನ್ನು ತೆರವುಗೊಳಿಸದಂತೆ ಕ್ರಮಕೈಗೊಳ್ಳುವ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ವಿಶ್ವವಿದ್ಯಾಲಯದ ಇ-ಅಟೆಸ್ಟೇಷನ್‌ ಅಧಿಕಾರಿಗಳು ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡದ ಕಾರಣ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಪಡೆಯಲು ಉಂಟಾಗುತ್ತಿರುವ ಸಮಸ್ಯೆಯ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಆರ್‌. ಮಂಜುನಾಥ್‌ ಅವರು - ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಹಾಗೂ ಒಳಚರಂಡಿ ಕಾಮಗಾರಿಯಿಂದಾಗಿ ಹಾಳಾಗಿರುವ ರಸ್ತೆಗಳನ್ನು ದುರಸ್ತಿಪಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಆನಂದ ಸಿದ್ದು ನ್ಯಾಮಗೌಡ ಅವರು - ಜಮಖಂಡಿ ನಗರದಲ್ಲಿರುವ ಸರ್ಕಾರಿ ಬಿ.ಎಡ್‌. ಕಾಲೇಜ್‌ಗೆ ಸಿಬ್ಬಂದಿ ಮತ್ತು ಮೂಲಸೌಕರ್ಯವನ್ನು ಒದಗಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ) ಗಮನ ಸೆಳೆಯುವುದು. ಶ್ರೀ ಬಿ.ಜೆಡ್‌. ಜಮೀರ್‌ ಅಹ್ಮದ್‌ ಖಾನ್‌ ಅವರು - ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ಟಾಮಿ ಅವರು - ಹಾಸನ ತಾಲ್ಲೂಕು ಕಟ್ಟಾಯ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಾರಂಭಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. :6/ 17) ಶ್ರೀ ಟಿ. ರಘುಮೂರ್ತಿ ಅವರು - ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ವಿಧಾನಸಭಾ ಕ್ರೇತ್ರ ವ್ಯಾಪ್ತಿಯ ಸಾಣೆಕೆರೆ ಗ್ರಾಮದಲ್ಲಿ ಒಣ ಬೇಸಾಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪಿಸುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. 18) ಶ್ರೀ ಉದಯ್‌ ಬಿ. ಗರುಡಾಚಾರ್‌ ಅವರು - ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಲಾಸಿಪಾಳ್ಯದಲ್ಲಿ ನಡೆಯುತ್ತಿರುವ ಆಧುನಿಕ ಬಸ್‌ ಟರ್ಮಿನಲ್‌ ಕಟ್ಟಡದ ನಿರ್ಮಾಣ ಕಾಮಗಾರಿಯ ವಿಳಂಬದಿಂದಾಗಿ ಸಾರ್ವಜನಿಕರಿಗೆ ಉಂಟಾಗಿರುವ ಅನಾನುಕೂಲಗಳ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಸಾರಿಗೆ) ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kkla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒ೦ಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 18ನೇ ಮಾರ್ಚ್‌, 202] (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹದಿಮೂರನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹದಿಮೂರನೇ ಪ ಬ 2. ಶಾಸನ ರಚನೆ ವಿಧೇಯಕವನ್ನು ಮಂಡಿಸುವುದು ಶ್ರೀ ಎಸ್‌. ಅಂಗಾರ (ಮಾನ್ಯ ಮೀನುಗಾರಿಕೆ, ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಜಲಸಾರಿಗೆ ಮಂಡಳಿ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಮುಂದುವರೆದ ಸಾಮಾನ್ಯ ಚರ್ಚೆ. (ನಾಲ್ಕನೇ ದಿನ) 2 1) 2) 3) 4) 1. 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ಸದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು - ರಾಜ್ಯದಲ್ಲಿ ಪೆಟ್ರೋಲ್‌, ಡೀಸಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ ಬಂಡೆಪ್ಪ ಖಾಶೆಂಪೂರ್‌, ಕೆ.ಎಂ. ಶಿವಲಿಂಗೇಗೌಡ, ಆರ್‌. ಮಂಜುನಾಥ್‌ ಹಾಗೂ ಇತರರು - ಮಾಯನೂರು ಜಲಾಶಯವನ್ನು ಗುಂಡಾರು, ದಕ್ಷಿಣ ವೆಲ್ಲೂರು ಮತ್ತು ವೈಗಾಯಿ ನದಿಗಳೊಂದಿಗೆ ಜೋಡಣೆ ಮಾಡುವ ನಿರ್ಮಾಣ ಕಾರ್ಯದಿಂದಾಗಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಅಶ್ವಿನ್‌ ಕುಮಾರ್‌ ಎಂ. ಹಾಗೂ ಇತರರು - ರಾಜ್ಯದಲ್ಲಿ ಸ್ಥಗಿತಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಅನುದಾನ ಒದಗಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಸಾ.ರಾ. ಮಹೇಶ್‌, ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಸುರೇಶ್‌ಗೌಡ ಹಾಗೂ ಇತರರು - ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯಲ್ಲಿ ಬರುವ ವಿವಿಧ ವಲಯಗಳ ವ್ಯಾಪ್ತಿಯಲ್ಲಿ ಭರವಸೆ ಪತ್ರ ನೀಡಿ ಹಣ ಪಾವತಿಸದಿರುವುದರಿಂದ ಗುತ್ತಿಗೆದಾರರಿಗೆ ಹಾಗೂ ಭೂಪರಿಹಾರ ಬಾಬ್ದನ್ನು ಪಾವತಿಸದೇ ಇರುವುದರಿಂದ ರೈತರಿಗೆ ಆಗಿರುವ ತೊಂದರೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 5. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಕೃಷ್ಣ ಜಲಾನಯನ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ನಿರಸನಗೊಳಿಸುವ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಿ 2) 3) 2) ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೊಸೈಟಿಗಳ ನೋಂದಣಿ (ತಿದ್ದುಪಡಿ) ವಿಧೇಯಕವನ್ನು ಪಂರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ದೊಡ್ಡನಗೌಡ ಜಿ. ಪಾಟೀಲ್‌ ಇವರು - “ಹುನಗುಂದ ತಾಲ್ಲೂಕಿನ ಮರೋಳ ಏತ ನೀರಾವರಿ ಯೋಜನೆ ಎರಡನೇ ಹಂತದ ಕಳಪೆ ಕಾಮಗಾರಿ” ಕುರಿತು ದಿನಾಂಕ:09.03.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎ.ಟಿ. ರಾಮಸ್ವಾಮಿ ಇವರು - “ರಾಜ್ಯದಲ್ಲಿನ ಕುಡಿಯುವ ನೀರಿನ ಸಮಸ್ಯೆ” ಕುರಿತು ದಿನಾಂಕ:15.03.2021ರ೦ದು ಶೂನ್ಯವೇಳೆಯಡಿ ಪ್ರಸ್ತಾಪಿಸಿರುವುದಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಬಂಡೆಪ್ಪ ಕಾಶೆಂಪೂರ್‌ ಇವರು - “ವಿದ್ಯುತ್‌ ಸಂಪರ್ಕ” ಕುರಿತು ದಿನಾ೦ಕ:09.03.2021ರಂದು ಏಳನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 94(1231)ಕ್ಕ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 7. ಗಮನ ಸಳೆಯುವ ಸೂಚನೆಗಳು ಡಾ: ಅಜಯ್‌ ಧರ್ಮಸಿಂಗ್‌ ಅವರು - ಕೊರೋನ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಬಿಸಿಯೂಟ ವ್ಯವಸ್ಥೆಯನ್ನು ಪುನ: ರಾಜ್ಯದಲ್ಲಿ ಜಾರಿಗೆ ತರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆಯ ಯಗಚಿ ಜಲಾಶಯ ಯೋಜನೆಯ ಎಡದಂಡೆ ನಾಲೆ, ಕಾಮಸಮುದ್ರ ನಾಲೆಯ ನಿರ್ಮಾಣಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಪ್ರಾರಂಭಿಸಲು ಭೂಸ್ವಾಧೀನದ ಮೊಬಲಗು ಹಾಗೂ ಭೂಸ್ವಾಧೀನ ಪ್ರಕರಣಗಳ ಅವಾರ್ಡ್‌ ಮತ್ತು ನ್ಯಾಯಾಲಯ ಪ್ರಕರಣಗಳ ಮೊಬಲಗಿನ ಮೊತ್ತವನ್ನು ಜಿಲ್ಲಾಧಿಕಾರಿಗಳ ಖಾತೆಗೆ ಠೇವಣಿ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. .4/ 3) 4) ೨) 6) 7) 8) 9) ಶ್ರೀ ಎಸ್‌.ಆರ್‌. ಶ್ರೀನಿವಾಸ್‌ ಅವರು - ರಾಜ್ಯದಲ್ಲಿ “ತಿಗಳ ಜನಾಂಗದ ಅಭಿವೃದ್ಧಿ ನಿಗಮ”ವನ್ನು ಸ್ಥಾಪನೆ ಮಾಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಪಿ. ರಾಜೀವ್‌ ಅವರು - ಬೆ೦ಗಳೂರಿನ ದೀಪಾ೦ಜಲಿ ನಗರ ವಾರ್ಡ್‌ನ ವ್ಯಾಪ್ತಿಯ ಕೊಳಗೇರಿ ಪ್ರದೇಶದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕುಟುಂಬಗಳಿಗೆ ಮನೆ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಮೃತ ಅ. ದೇಸಾಯಿ ಅವರು - ವಿವಿಧ ಜಿಲ್ಲೆಗಳಿಂದ ಎದ್ಯಾಭ್ಯಾಸಕ್ಕಾಗಿ ಧಾರವಾಡಕ್ಕೆ ಬರುತ್ತಿರುವ ವಿದ್ಯಾರ್ಥಿಗಳಿಗೆ ಒದಗಿಸುವ ಸಲುವಾಗಿ ಹೊಸ ಹಾಸ್ಟೆಲ್‌ಗಳನ್ನು ಮಂಜೂರು ಮಾಡುವ ಬಗ್ಗೆ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ನಾಡ ಗೌಡ ಅವರು - ಸಿ೦ಧನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಲ್‌ ಜೀವನ್‌ ಮಿಷನ್‌ ಯೋಜನೆಯಡಿ ನೀರಿನ ಸಂಗ್ರಹಣೆ ಮಾಡಿ ಕುಡಿಯುವ ನೀರನ್ನು ಒದಗಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಸಾರಾ. ಮಹೇಶ್‌ ಅವರು - ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರ ಹುದ್ದೆಯಿಂದ ಸೇವಾ ಜೇಷ್ಠತೆಯನ್ವಯ ಕಾರ್ಯಪಾಲಕ ಅಭಿಯಂತರರ ಹುದ್ದೆಗೆ ಪದೋನ್ನತಿ ನೀಡುವ ಬಗ್ಗೆ ಮಾನ್ಯ ಉಪಮುಖ್ಯಮಂತ್ರಿಯವರ (ಲೋಕೋಪಯೋಗಿ) ಗಮನ ಸೆಳೆಯುವುದು. ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಜಿಲ್ಲೆಯಲ್ಲಿ ವೈಟಿಪಿಎಸ್‌ ಮತ್ತು ಆರ್‌ಟಿಪಿಎಸ್‌ಗಳಲ್ಲಿ ಸ್ಥಗಿತಗೊಳಿಸಲಾಗಿರುವ ವಿದ್ಯುತ್‌ ಉತ್ಪಾದನೆಯನ್ನು ಪುನರ್‌ ಪ್ರಾರಂಭಿಸುವ ಮೂಲಕ ಅಲ್ಲಿನ ಕಾರ್ಮಿಕರಿಗೆ ಉದ್ಯೋಗ ದೊರಕಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಬಿ.ಕೆ. ಸಂಗಮೇಶ್ವರ್‌ ಅವರು - ಭದ್ರಾವತಿ ತಾಲ್ಲೂಕಿನ ಮೈಸೂರು ಕಾಗದ ಕಾರ್ವಾನೆಯನ್ನು ಆಧುನೀಕರಣಗೊಳಿಸಿ ಸರ್ಕಾರದ ವತಿಯಿಂದ ಪುನರ್‌ ಪ್ರಾರಂಭಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಕ. 10) ಶ್ರೀ ಎಂ.ಪಿ. ಅಪ್ಪಚ್ಚು (ರಂಜನ್‌) ಅವರು - ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿ೦ದಾಗಿ ತೊಂದರೆಗೊಳಗಾಗಿರುವ ಕಾಫಿ ಬೆಳೆಗಾರರು ಮತ್ತು ರೈತರ ಪಂಪ್‌ಸೆಟ್‌ಗಳಿಗೆ 10 ಹೆಚ್‌.ಪಿ. ವರೆಗೆ ಉಚಿತವಾಗಿ ವಿದ್ಯುತ್‌ ಸ೦ಪರ್ಕವನ್ನು ಕಲ್ಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 11) ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ತಾಲ್ಲೂಕಿನ ಅರೆಹಳ್ಳಿ ಮತ್ತು ಬಿಕ್ಕೋಡು ಹೋಬಳಿಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ತೆರವುಗೊಳಿಸುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾ೦ಕ 19ನೇ ಮಾರ್ಜ್‌, 2021 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹದಿನಾಲ್ಕನೇ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹದಿನಾಲ್ಕನೇ 2. ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಮುಂದುವರೆದ ಸಾಮಾನ್ಯ ಚರ್ಚೆ. (ಐದನೇ ದಿನ) 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು - ರಾಜ್ಯದಲ್ಲಿ ಪೆಟ್ರೋಲ್‌, ಡೀಸಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತರ. Mo 2) ಶ್ರೀಯುತರುಗಳಾದ ಸಿದ್ದರಾಮಯ್ಯ, ರಾಜಶೇಖರ ಬಸವರಾಜ ಪಾಟೀಲ್‌, ಎನ್‌.ಹೆಚ್‌. ಶಿವಶಂಕರ ರೆಡ್ಡಿ, ಪಿ.ಟಿ. ಪರಮೇಶ್ವರ್‌ ನಾಯ್ಕ್‌ ಹಾಗೂ ಇತರರು - ರಾಜ್ಯದಲ್ಲಿ ಪದೇ-ಪದೇ ಗಣಿ ಸಂಬಂಧಿಸಿದ ಸ್ಟೋಟಗಳು ಸಂಭವಿಸುತ್ತಿರುವುದರಿಂದ ಅಮಾಯಕರು ಮರಣ ಹೊಂದುತ್ತಿದ್ದು, ಅಪಾರ ಪ್ರಮಾಣದ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 22ನೇ ಮಾರ್ಚ್‌, 2021 (ಸಮಯ:: ಬೆಳಿಗ್ಗೆ 11.00 ಗಂಟೆಗೆ) 1. ಸಂತಾಪ ಸೂಚನೆ 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹದಿನೈದನೇ ೩ ಮ ಪ ಆ) ಲಿಖಿತ ಮೂಲಕ ಉತ್ತರಿಸುವ ಪಶ್ಲೆಗಳು : ಹದಿನೈದನೇ ಪ ೨೦ 3. ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಮುಂದುವರೆದ ಸಾಮಾನ್ಯ ಚರ್ಚೆ (ಆರನೇ ದಿನ) ಹಾಗೂ ಈ ಕೆಳಕಂಡ ಅನುದಾನ ಬೇಡಿಕೆಗಳ ಮಂಡನೆ ಹಾಗೂ ಚರ್ಚೆ: ಬೇಡಿಕ ಸಂಖ್ಯೆ ಬೇಡಿಕೆಯ ಹಸರು 01 1 ಕೃಷಿ ಮತ್ತು ತೋಟಗಾರಿಕೆ 02 ಪಶುಸಂಗೋಪನೆ ಮತ್ತು ಮೀನುಗಾರಿಕೆ | 03 [ಆರ್ಥಿಕ 04 ಸಿಬ್ಬಂದಿ ಮತ್ತು ಆಡಳತ ಸುಧಾರಣೆ ಇಲಾಖೆ ] 05 ಒಳಾಡಳಿತ ಮತ್ತು ಸಾರಿಗ ಮೂಡಾ ಸೌಕರ್ಯ ಅಭಿವೃದ್ಧ 07 ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತಿ ರಾಜ್‌ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ 09 ಸಹಕಾರ | 10 /ಸಮಾಜ ಕಲ್ಯಾಣ | 1] ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 12 ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು 13 ಆಹಾರ ಮತ್ತು ನಾಗರೀಕ ಸರಬರಾಜು | 14 ಕಂದಾಯ | 757 ಮಾಹಿತಿ ತಂತೆಜ್ಞಾನ 7 ವಸತ - 17 | ಶಿಕ್ಷಣ e 18 ವಾಣಿಜ್ಯ ಮತ್ತು ಕೃಗಾರಿಕೆ "| | 19 ನಗರಾಭಿವೃದ್ದಿ 20 ಲೋಕೋಪಯೋಗಿ 21 ಜಲಸಂಪನ್ಮೂಲ 22 [ಆರೋಗ್ಯ ಮತ್ತು ಕುಟುಂಬ ಕಲ್ಯಾಣ | 23 ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ 24 ಇಂಧನ ರಾರ ತನ್ನಡ ಮಪ ಸೌಸ್ತತ 26 ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ 27 ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ 4. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೊಸೈಟಿಗಳ ನೋಂದಣಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಎಸ್‌. ಅಂಗಾರ (ಮಾನ್ಯ ಮೀನುಗಾರಿಕೆ, ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಜಲಸಾರಿಗೆ ಮಂಡಳಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. .3/ 2) 2) 3) 5, ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು - ರಾಜ್ಯದಲ್ಲಿ ಪೆಟ್ರೋಲ್‌, ಡೀಸಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಸಿದ್ದರಾಮಯ್ಯ, ರಾಜಶೇಖರ ಬಸವರಾಜ ಪಾಟೀಲ್‌, ಎನ್‌.ಹೆಚ್‌. ಶಿವಶಂಕರ ರೆಡ್ಡಿ, ಪಿ.ಟಿ. ಪರಮೇಶ್ವರ್‌ ನಾಯ್ಕ ಹಾಗೂ ಇತರರು - ರಾಜ್ಯದಲ್ಲಿ ಪದೇ-ಪದೇ ಗಣಿ ಸಂಬಂಧಿಸಿದ ಸ್ಫೋಟಗಳು ಸಂಭವಿಸುತ್ತಿರುವುದರಿಂದ ಅಮಾಯಕರು ಮರಣ ಹೊಂದುತ್ತಿದ್ದು, ಅಪಾರ ಪ್ರಮಾಣದ ಆಸ್ತಿ ಪಾಸಿಗಳಿಗೆ ಹಾನಿ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. 6. ಗಮನ ಸೆಳೆಯುವ ಸೂಚನೆಗಳು ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಗ್ರಾಮೀಣ ಕುಡಿಯುವ ನೀರಿನ ವ್ಯವಸ್ಥೆಗೆ ಅವಶ್ಯವಾಗಿರುವ ವಿದ್ಯುತ್‌ ಕಾಮಗಾರಿಗಳನ್ನು ಹಣ ಪಾವತಿಗೂ ಮುಂಚೆತವಾಗಿಯೇ ಕೈಗೊಳ್ಳಲು ಅನುಮತಿ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಕಸಬಾ ಹೋಬಳಿಯ ದೊಂಬರಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಮ್ಯೂಟೇಶನ್‌ ಮತ್ತು ಪಹಣಿ ಮಾಡಿಕೊಟ್ಟಿರುವ ಅಧಿಕಾರಿ/ನೌಕರರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ್‌ ಅವರು - ಕಿತ್ತೂರು ತಾಲ್ಲೂಕಿನಲ್ಲಿ ಶಿಥಿಲಗೊಂಡಿರುವ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರ ಹಾಗೂ ಪಶು ಆಸ್ಪತ್ರೆಗಳನ್ನು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಪಶು ಸಂಗೋಪನೆ ಸಚಿವರ ಗಮನ ಸೆಳೆಯವುದು. .4/ 4) ೨) 6) 7) 8) 9) ಶ್ರೀ ಟಿ. ರಘುಮೂರ್ತಿ ಅವರು - ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದಲ್ಲಿ ಸ್ವಚ್ಛತೆ ಕಾಪಾಡುವ ಸಂಬಂಧ ಯು.ಜಿ.ಡಿ. ಸೌಲಭ್ಯ ಕಲ್ಪಿಸಲು ಕಾಮಗಾರಿ ಪ್ರಾರಂಭಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಸುರೇಶ್‌ ಗೌಡ ಅವರು - ಬರಪೀಡಿತ ನಾಗಮಂಗಲ ತಾಲ್ಲೂಕಿನ ಅಂತರ್ಜಲ ವೃದ್ಧಿಗಾಗಿ ವೈಷ್ಣವಿ ನದಿಗೆ ಅಡ್ಡಲಾಗಿ ಸರಣಿ ಚೆಕ್‌ ಡ್ಯಾಂ ನಿರ್ಮಾಣ ಕಾಮಗಾರಿಯ ಎಳಂಬದಿಂದಾಗಿ ತಾಲ್ಲೂಕಿನ ಜನರಿಗೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಆರ್‌. ನರೇಂದ್ರ ಅವರು - ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಮಾಪುರ ಹಾಗೂ ಮಾರ್ಟಾಳ್ಳಿ ಗ್ರಾಮಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಮಗ್ಗೇಗ್ರಾಮದಲ್ಲಿ ಆರಕ್ಷಕ ಠಾಣೆಯನ್ನು ತೆರೆಯುವ ಬಗ್ಗೆ ಮಾನ್ಯ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಬೆಸ್ಕಾಂ ವತಿಯಿಂದ ನಿರ್ಮಿಸಿ ಉದ್ಬಾಟಿಸಿದ್ದ ಸಹಾಯಕ ಕಾರ್ಯಪಾಲಕ ಅಭಿಯಂತರರ ನೂತನ ಕಛೇರಿಯ ಕಟ್ಟಡವನ್ನು ಮುಚ್ಚಲಾಗಿದ್ದು, ಅದನ್ನು ಪುನಃ ತೆರೆದು ಸಿಬ್ಬಂದಿಗಳು ಕಾರ್ಯನಿರ್ವಹಿಸಲು ಅನುವು ಮಾಡಿಕೊಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ: ಗಮನ ಸೆಳೆಯುವುದು. ಶ್ರೀ ಹೆಚ್‌.ಪಿ. ಮಂಜುನಾಥ್‌ ಅವರು - ಕೆರೆಕಟ್ಟೆಗಳು, ಅಣೆಕಟ್ಟುಗಳು ಹಾಗೂ ಜಲಾಶಯಗಳಲ್ಲಿ ಮೀನು ಸಾಕಾಣಿಕೆ ಹಾಗೂ ಮೀನು ಹಿಡಿಯುವುದನ್ನು ಮೀನು ಮಹಾಮಂಡಳಕ್ಕೆ ವಹಿಸಲಾಗಿರುವುದರಿಂದ ಮೀನುಗಾರಿಕೆ ನಂಬಿ ಜೀವನ ನಡೆಸುತ್ತಿರುವವರಿಗೆ ತೊಂದರೆಯಾಗಿರುವ ಬಗ್ಗೆ ಮಾನ್ಯ ಮೀನುಗಾರಿಕೆ, ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. 10) ಶ್ರೀ ಜೆ.ಎನ್‌. ಗಣೇಶ್‌ ಅವರು - ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಘೋಷಣೆ ಮಾಡುವ ಬಗ್ಗೆ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ವರದಿಯ ಪರಿಶೀಲನೆಗೂ ಮುನ್ನವೇ ಮತ್ತೊಬ್ಬ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಸಮಿತಿ ರಚನೆ ಮಾಡಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. 1 1) ಶ್ರೀ ವಿ. ಮುನಿಯಪ್ಪ ಅವರು - ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಡಕಛೇರಿಗಳ ಕಟ್ಟಡ ನಿರ್ಮಾಣ ಕಾಮಗಾರಿ. ಪೂರ್ಣಗೊಂಡಿದ್ದರೂ, ಹಣ ಸಂದಾಯವಾಗದೇ ಇರುವುದರಿಂದ ಗುತ್ತಿಗೆದಾರರಿಗೆ ತೊಂದರೆ ಉಂಟಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 12) ಶ್ರೀ ಟಿ. ವೆಂಕಟರಮಣಯ್ಯ ಅವರು - ರಾಜ್ಯದ ಕೂಲಿ ನೇಕಾರರನ್ನು ಅಸಂಘಟಿತ ಕಾರ್ಮಿಕರ ಗುಂಪಿಗೆ ಸೇರಿಸಲು, ಗುರುತಿನ ಚೀಟಿ ನೀಡುವುದು, ನೇಕಾರರ ಅಭಿವೃದ್ಧಿ ನಿಗಮ ಸ್ಥಾಪನೆ, ನೇಕಾರರ ಕುಟುಂಬಕ್ಕೆ ಸಂಕಷ್ಟ ಕಾಲದಲ್ಲಿ ಪರಿಹಾರ ನೀಡುವ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರ ಗಮನ ಸೆಳೆಯುವುದು. 13) ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ಚಿಕ್ಕಮಗಳೂರು ಜಿಲ್ಲೆಯ ಕಳಸ ನೂತನ ತಾಲ್ಲೂಕಿನ ಭಾಗದಲ್ಲಿ ರೈತರು ಇನಾ೦ಲ್ಯಾಂಡ್‌ ಸಾಗುವಳಿ ಮಾಡಿರುವ ಅರಣ್ಯ ಭೂಮಿಗೆ ಬದಲಿ ಭೂಮಿಯನ್ನು ನೀಡದೇ ಇರುವುದರಿಂದ ರೈತರು ಆತಂಕಕ್ಕೆ ಒಳಗಾಗಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 14) ಶ್ರೀ ಬಿ.ಕೆ. ಸಂಗಮೇಶ್ವರ್‌ ಅವರು - ಭದ್ರಾವತಿ ತಾಲ್ಲೂಕಿನ ವಿ.ಐ.ಎಸ್‌.ಎಲ್‌. ಕಾರ್ಪಾನೆಯನ್ನು ಅಭಿವೃದ್ಧಿ ಮಾಡಲು ಹಾಗೂ ಅಲ್ಲಿನ ನಿವೃತ್ತ ಕಾರ್ಮಿಕರಿಗೆ ಲೀಸ್‌ ಮುಖಾಂತರ ಮನೆಗಳನ್ನು ನೀಡುವ ಬಗ್ಗೆ ಮಾನ್ಯ ಕಾರ್ಮಿಕ ಸಚಿವರ ಗಮನ ಸೆಳೆಯುವುದು. 1೨) ಶ್ರೀ ಬಸನಗೌಡ ದದ್ದಲ ಅವರು - ಸಂಚಿತ ವಂಚಿತತೆ ಸೂಚ್ಯಂಕ ಆಧಾರದ ಮೂಲಕ ತಾಲ್ಲೂಕುಗಳನ್ನು ವಿಂಗಡಣೆ ಮಾಡಿ ಸಲ್ಲಿಸಿರುವ ಡಾ:ನ೦ಂಜು೦ಡಪ್ಪ ವರದಿಯು 20 ವರ್ಷಗಳ ಹಿಂದೆ ಶಯಾರಿಸಿರುವುದರಿಂದ, ಇದನ್ನು ಮರು ಸಮೀಕ್ಷೆ ಮಾಡಲು ಮಾನ್ಯ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನಾ ಸಚಿವರ ಗಮನ 16) ಶ್ರೀ ಎನ್‌. ಮಹೇಶ್‌ ಅವರು - ಚಾಮರಾಜನಗರ ಜಿಲ್ಲೆಯಲ್ಲಿ ಶತಮಾನಕ್ಕಿಂತಲೂ ಹಳೆಯದಾದ ಶಾಲೆಗಳನ್ನು ಪುನರುಜ್ಜೀವನಗೊಳಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla.kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಪೂರಕ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 23ನೇ ಮಾರ್ಚ್‌, 2021 (ಐಟಂ 4ರ ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಎಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒ೦ಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 23ನೇ ಮಾರ್ಚ್‌. 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹದಿನಾರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹದಿನಾರನೇ ಪಟ್ಟಿ 3. ವರದಿಯನ್ನೊಪ್ಪಿಸುವುದು « ಜಿ. ಸೋಮಶೇಖರ ರೆಡ್ಡಿ (ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ೦ಸ್ಥೆಗಳ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಛಿ ಬ ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿಯ 33ನೇ ವರದಿಯನ್ನೊಪ್ಪಿಸುವುದು. 4. ವಿತ್ತೀಯ ಕಾರ್ಯಕಲಾಪಗಳು 1) ಶ್ರೀ ಬಿ.ಎಸ್‌. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು : 2020-21ನೇ ಸಾಲಿನ ಪೂರಕ ಅಂದಾಜುಗಳ (ಮೂರನೇ ಹಾಗೂ ಅಂತಿಮ ಕಂತು) ಮಂಡಿಸುವುದು. 2) 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಮುಂದುವರೆದ ಸಾಮಾನ್ಯ ಚರ್ಚೆ (ಆರನೇ ದಿನ) ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಚರ್ಚೆ. 7 -: 2. :- 5. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೊಸೈಟಗಳ ನೋಂದಣಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಎಸ್‌. ಅಂಗಾರ (ಮಾನ್ಯ ಮೀನುಗಾರಿಕೆ, ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಜಲಸಾರಿಗೆ ಮಂಡಳಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ಅಧಿಕೃತ ನಿರ್ಣಯ ಶ್ರೀ ಬಿ. ಶ್ರೀರಾಮುಲು (ಸಮಾಜ ಕಲ್ಯಾಣ ಸಚಿವರು) ಅವರು ಈ ಕೆಳಕಂಡ ಅಧಿಕೃತ ನಿರ್ಣಯವನ್ನು ಮಂಡಿಸುವುದು :- “ಭಾರತ ಸಂವಿಧಾನದ 252ನೇ ಅನುಚ್ಛೇದದ ಅಡಿಯಲ್ಲಿ ಸಂಸತ್ತು ಅಧಿನಿಯಮಿಸಿದ ಮತ್ತು ತದನಂತರ ಕರ್ನಾಟಕ ರಾಜ್ಯವು ಅಳವಡಿಸಿಕೊಂಡ ದಿ ಎಂಪ್ಲ್ಯಾಮೆಂಟ್‌ ಆಫ್‌ ಮ್ಯಾನ್ಕುಯಲ್‌ ಸ್ಕ್ಯಾವೆ೦ಜರ್ಸ್‌ ಅಂಡ್‌ ಕನ್ಸ್ಪಕ್ಷನ್‌ ಆಫ್‌ ಡ್ರೈ ಲ್ಯಾಟ್ರೈನ್ಸ್‌ (ಪ್ರೋಹಿಬಿಷನ್‌) ಆಕ್ಟ್‌, 1993 (1993ರ ಕೇಂದ್ರ ಅಧಿನಿಯಮ 46). ದಿ ಪ್ರೋಹಿಬಿಷನ್‌ ಆಫ್‌ ಎಂಪ್ಲಾ ಮೆಂಟ್‌ ಆಫ್‌ ಮ್ಯಾನ್ಯುಯಲ್‌ ಸ್ಟ್ಯಾವೆಂಜರ್ಸ್‌ ಅಂಡ್‌ ದೇರ್‌ ರಿಹಾಬಿಲಿಟೇಷನ್‌ ಆಕ್ಟ್‌, 2013ನ್ನು (2013 ರ ಕೇಂದ್ರ ಅಧಿನಿಯಮ 25) ಅಧಿನಿಯಮಿಸಿದ ತರುವಾಯ ಅನಗತ್ಕಗೊಂಡಿರುವುದರಿಂದ, ದಿ ಎಂಪ್ಲ್ಯಾಮೆ೦ಟ್‌ ಆಫ್‌ ಮ್ಯಾನ್ಯುಯಲ್‌ ಸ್ಕ್ಯಾವೆ೦ಜರ್ಸ್‌ ಅಂಡ್‌ ಕನ್ಸ್ಪಕ್ಷನ್‌ ಆಫ್‌ ಡ್ರೈ ಲ್ಯಾಟ್ರೈನ್ಸ್‌ (ಪ್ರೋಹಿಬಿಷನ್‌) ಆಕ್ಟ್‌, 1993 (1993ರ ಕೇ೦ದ್ರ ಅಧಿನಿಯಮ 46), ಅನ್ನು ನಿರಸನಗೊಳಿಸಲು ಈ ಸದನವು ಅಂಗೀಕರಿಸುತ್ತದೆ”. 1 ತಿ/.. 1) 1) 2) 3) ೬: 3 :- 7. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು - ರಾಜ್ಯದಲ್ಲಿ ಪೆಟ್ರೋಲ್‌, ಡೀಸಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತರ. ಶ್ರೀಯುತರುಗಳಾದ ಸಿದ್ದರಾಮಯ್ಯ, ರಾಜಶೇಖರ ಬಸವರಾಜ ಪಾಟೀಲ್‌, ಎನ್‌.ಹೆಚ್‌. ಶಿವಶಂಕರ ರೆಡ್ಡಿ, ಪಿ.ಟಿ. ಪರಮೇಶ್ವರ್‌ ನಾಯ್ಕ ಹಾಗೂ ಇತರರು - ರಾಜ್ಯದಲ್ಲಿ ಪದೇ-ಪದೇ ಗಣಿ ಸಂಬಂಧಿಸಿದ ಸ್ಫೋಟಗಳು ಸಂಭವಿಸುತ್ತಿರುವುದರಿಂದ ಅಮಾಯಕರು ಮರಣ ಹೊಂದುತ್ತಿದ್ದು. ಅಪಾರ ಪ್ರಮಾಣದ ಆಸ್ತಿ ಪಾಸಿಗಳಿಗೆ ಹಾನಿ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. ೬ ಶ್ರೀಯುತರುಗಳಾದ ಕೆ.ಆರ್‌. ರಮೇಶ್‌ ಕುಮಾರ್‌, ವಿ. ಮುನಿಯಪ್ಪ, ಎನ್‌.ಹೆಚ್‌. ಶಿವಶಂಕರ ಹ ರೆಡ್ಡಿ, ಕೆ.ವೈ. ನಂಜೇಗೌಡ, ಎಸ್‌.ಎನ್‌. ಸುಬ್ಬಾರೆಡ್ಡಿ ಎಸ್‌.ಎನ್‌. ನಾರಾಯಣಸ್ವಾಮಿ ಅವರುಗಳು - ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಎಂ.ವಿ.ಕೆ. ಗೋಲ್ಡನ್‌ ದೊ ಟದ ಡೈರಿ ಕಾರ್ಯದ ವಿಳಂಬದ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ೨೦ 8. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ದೊಡ್ಡನಗೌಡ ಜಿ. ಪಾಟೀಲ್‌ ಇವರು - “ಹುನಗುಂದ ತಾಲ್ಲೂಕಿನ ಮರೋಳ ಏತ ನೀರಾವರಿ. ಯೋಜನೆ ಎರಡನೇ ಹಂತದ ಕಳಪೆ ಕಾಮಗಾರಿ” ಕುರಿತು ದಿನಾಂಕ:09.03.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 2) ಶೀ ಎ.ಟಿ. ರಾಮಸ್ಥಾಮಿ ಇವರು - “ರಾಜ್ಯದಲ್ಲಿನ ಕುಡಿಯುವ ನೀರಿನ ಸಮಸ್ಯೆ” ಕುರಿತು ದಿನಾಂಕ:15.03.2021ರ೦ದು ಶೂನ್ಯವೇಳೆಯಡಿ ಪ್ರಸ್ತಾಪಿಸಿರುವುದಕ್ಕೆ ಸಂಬಂಧಿಸಿದಂತೆ ಅರ್ಥ ಗಂಟೆ ಕಾಲ ಚರ್ಚಿಸುವುದು. oe 4! .. 3) ಶ್ರೀ ದಿನಾ೦ಕ:09.03.2021ರಂದು ಏಳನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 4: ಬಂಡೆಪ್ಪ ಕಾಶೆಂಪೂರ್‌ ಇವರು - “ವಿದ್ಯುತ್‌ ಸಂಪರ್ಕ” ಕುರಿತು ರಿ 94(1231)ಕ್ಕ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 4) ಶ್ರೀಮತಿ ರೂಪಕಲಾ ಎಂ. ಇವರು - ಕೋಲಾರ ಜಿಲ್ಲೆಯ ಕೆ.ಜಿ.ಎಫ್‌. ನಲ್ಲಿ “ನಿರುಪಯುಕ್ತ 1) 2) ತಿ) 4) ಜಮೀನನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆಗಳನ್ನು ಸ್ಥಾಪಿಸುವುದು” ಎಂಬ ವಿಷಯದ ಕುರಿತು ದಿನಾಂಕ:19.03.2021 ರಂದು ಹದಿನಾಲ್ಕನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 200(3267)ಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 9. ಗಮನ ಸೆಳೆಯುವ ಸೂಚನೆಗಳು ಡಾ. ಕೆ. ಅನ್ನದಾನಿ ಅವರು - ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಕಿರುಗಾವಲು ಹೋಬಳಿ ತಳಗವಾದಿ ಗ್ರಾಮ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿರುವ ಕೋಟ್ಕಾಂತರ ರೂಪಾಯಿಗಳ ಅಕ್ರಮದ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಪಾಟೀಲ್‌ ಅವರು - ರಾಜ್ಯದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಿಯೋಜನೆ. ಮೇರೆಗೆ ಸಹಾಯಕ ಪ್ರಾಧ್ಯಾಪಕರೆಂದು ಕರ್ತವ್ಯನಿರ್ವಹಿಸುತ್ತಿರುವ ಪಶುವೈದ್ಯಾಧಿಕಾರಿಗಳ ವಿಲೀನಾತಿ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಸಿ.ಎಂ. ನಿಂಬಣ್ಣವರ್‌ ಅವರು - ರೈತರಿಗೆ ರಿಯಾಯಿತಿ ದರದಲ್ಲಿ ಪೂರೈಸುವ ಸಿಂಕಲರ್‌ ಸೆಟ್‌ನ್ನು ಮೂರು ವರ್ಷಕ್ಕೊಮ್ಮೆ ಪೂರೈಸಲು ಕಿಸಾನ್‌ ಸಾಫ್ಟ್‌ವೇರ್‌ನಲ್ಲಿ ತಿದ್ದುಪಡಿ ಮಾಡುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ರಾಜ್ಯದಲ್ಲಿನ ಖನಿಜ ಸಂಪತ್ತುಗಳಿಂದ ಬರಬೇಕಾದ ಆದಾಯದಲ್ಲಿ ಅಕ್ರಮ ವ್ಯವಹಾರಗಳಿಂದ ವಂಚನೆಯಾಗುತ್ತಿರುವ ಬಗ್ಗೆ ಮಾನ್ಯ ಗಣಿ ಮತ್ತು ಭೂವಿಜ್ಞಾನ ಸಚಿವರ ಗಮನ ಸೆಳೆಯುವುದು. Bf ೨) 6) 7) 8) 9) ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ರಾಜ್ಯದಲ್ಲಿ ರೇಷ್ಮೆಹುಳು ಸಾಕಾಣಿಕೆ ಉಪಕರಣಗಳ ಖರೀದಿ ಹಾಗೂ ಹುಳುಗಳ ಸಾಕಾಣಿಕೆ ಮನೆಗಳ ನಿರ್ಮಾಣಕ್ಕೆ ರೇಷ್ಮೆ ಬೆಳೆಗಾರರಿಗೆ ಸಹಾಯಧನ ನೀಡುವ ಬಗ್ಗೆ ಮಾನ್ಯ ತೋಟಗಾರಿಕೆ ಮತ್ತು ರೇಷ್ಮ ಸಚಿವರ ಗಮನ ಸೆಳೆಯುವುದು. ಶ್ರೀ ಆಚಾರ್‌ ಹಾಲಪ್ಪ ಬಸಪ್ಪ ಅವರು - ಕೊಪ್ಪಳ ಜಿಲ್ಲೆಯಲ್ಲಿ ನೂತನವಾಗಿ ರಚನೆಯಾದ ಕುಕನೂರು ತಾಲ್ಲೂಕಿನಲ್ಲಿ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ನಗರ ಪ್ರದೇಶಗಳಲ್ಲಿ ರಚನೆಗೊಂಡಿರುವ ಸ್ಥಳೀಯ ಪ್ರಾಧಿಕಾರಗಳ ಆಡಳಿತ ವ್ಯಾಪ್ತಿಯಲ್ಲಿ ಇತರೆ ರಾಜ್ಯಗಳ ಮಾದರಿಯಲ್ಲಿಯೇ ಟಿ.ಪಿ. ಸ್ಕೀಮ್ಸ್‌ ಮಾಡಲು ನಿಯಮಾವಳಿ ತಿದ್ದುಪಡಿ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಯಶವಂತರಾಯ ವಿಠ್ಠಲಗೌಡ ಪಾಟೀಲ್‌ ಅವರು - ವಿಜಯಪುರ ಜಿಲ್ಲೆ ಇಂಡಿ ಪಟ್ಟಣದಲ್ಲಿ ನಿರ್ಮಿಸಲಾಗಿರುವ ಮಿನಿ ವಿಧಾನಸೌಧದಲ್ಲಿ ಲಿಫ್ಟ್‌ ಯಂತ್ರ ಇಲ್ಲದೇ, ಸ್ವಚ್ಛತೆ ಮತ್ತು ನಿರ್ವಹಣೆ ಕೊರತೆಯಿಂದ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಗಳಿಗೆ ಅನಾನುಕೂಲವಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಪಿ.ಟಿ. ಪರಮೇಶ್ವರ ನಾಯ್ಕ ಅವರು - ವಿವಿಧ ಅಲೆಮಾರಿ ಸಮುದಾಯದ ಬಡವರು ಮನೆ ನಿರ್ಮಾಣ ಮಾಡಲು ಹಣ ಮಂಜೂರು ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 10) ಶ್ರೀ ಈ. ತುಕಾರಾಂ ಅವರು - ಸಂಡೂರು ಪಟ್ಟಣದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಂದ ಬಡ ಮತ್ತು ಕಾರ್ಮಿಕ ಕುಟುಂಬಗಳು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಸಚಿವರ ಗಮನ ಸೆಳೆಯುವುದು. 11) ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದಾಗಿ ಒಡೆದಿರುವ ಕಾಲುವೆಗಳನ್ನು ದುರಸ್ತಿಪಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. sof 12) ಶ್ರೀ ಆರಗ ಜ್ಞಾನೇಂದ್ರ ಅವರು - ಟೊಯೋಟಾ ಕಂಪನಿಯ ಕಾರಿನ ಟೈರ್‌ಗಳು ಒಡೆಯುತ್ತಿದ್ದು, ಇದರಿಂದ ಅಪಘಾತಗಳು ಸಂಭವಿಸುತ್ತಿರುವುದರಿಂದ ಕಂಪನಿಯ ಮೇಲೆ ಕ್ರಮ ಕೈಗೊಳ್ಳಲು ಹಾಗೂ ಸದರಿ ಕಾರುಗಳನ್ನು ಖರೀದಿ ಮಾಡದಂತೆ ಎಲ್ಲಾ ಇಲಾಖೆಗಳಿಗೆ ಆದೇಶಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಸಾರಿಗೆ) ಗಮನ ಸೆಳೆಯುವುದು. 13) ಶ್ರೀ ಎಂ. ಚಂದ್ರಪ್ಪ ಅವರು - ಬೆ೦ಗಳೂರು ನಗರದಲ್ಲಿ ರಾಜಕಾಲುವೆಗಳಿಗೆ ಅಡ್ಡಲಾಗಿ ನಿರ್ಮಾಣ ಮಾಡಿರುವ ಗೋಡೆಗಳನ್ನು ತೆರವುಗೊಳಿಸಲು ಹಾಗೂ ಸಂಬ೦ಧಪಟ್ಟವರ ವಿರುದ್ದ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಪೂರಕ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 24ನೇ ಮಾರ್ಚ್‌, 2021 (ಐಟ೦ 3ರ ನಂತರ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ2) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆ೦ದು ಸೂಚಿಸುವುದು. 2. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ2) ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಪೂರಕ ಕಾರ್ಯಕಲಾಪಗಳ ಪಟ್ಟಿ (2) ಬುಧವಾರ, ದಿನಾಂಕ 24ನೇ ಮಾರ್ಚ್‌, 2021 ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಐದನೇ ಪಟ್ಟಿಯ ರೀತ್ವಾ. ಎಂ.ಕೆ.ವಿಶಾಲಾಕ್ಸಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assemblyflob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಒ೦ಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 24ನೇ ಮಾರ್ಚ್‌, 2021 (ಸಮಯ: ಬೆಳಿಗ್ಗೆ 1100 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹದಿನೇಳನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹದಿನೇಳನೇ ಪಟ್ಟಿ 2. ವರದಿಯನ್ನೊಪ್ಪಿಸುವುದು ಶ್ರೀ ಕೆ. ರಘುಪತಿ ಭಟ್‌ (ಅಧ್ಯಕ್ಷರು. ಸರ್ಕಾರಿ ಭರವಸೆಗಳ ಸಮಿತಿ) ಅವರು ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿಯ 2019-20ನೇ ಸಾಲಿನ 9ನೇ ವರದಿಯನ್ನೊಪ್ಪಿಸುವುದು. 3. ವಿತ್ತೀಯ ಕಾರ್ಯಕಲಾಪಗಳು 1) 2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ ಹಾಗೂ 1 ರಿಂದ 28 ರವರೆಗಿನ ಅನುದಾನ ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು 2) 2020-21ನೇ ಸಾಲಿನ ಪೂರಕ ಅಂದಾಜುಗಳ (ಮೂರನೇ ಹಾಗೂ ಅಂತಿಮ ಕಂತು) ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು 4 2/ ಸ 1) ಇ: 2:- 4. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು - ರಾಜ್ಯದಲ್ಲಿ ಪೆಟ್ರೋಲ್‌, ಡೀಸಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತರ. 2) ಶ್ರೀಯುತರುಗಳಾದ ಸಿದ್ದರಾಮಯ್ಯ, ರಾಜಶೇಖರ ಬಸವರಾಜ ಪಾಟೀಲ್‌, ಎನ್‌.ಹೆಚ್‌. ಶಿವಶಂಕರ ರೆಡ್ಡಿ, ಪಿ.ಟಿ. ಪರಮೇಶ್ವರ್‌ ನಾಯ್ಕ ಹಾಗೂ ಇತರರು - ರಾಜ್ಯದಲ್ಲಿ ಪದೇ-ಪದೇ ಗಣಿ ಸಂಬಂಧಿಸಿದ ಸೋಟಗಳು ಸಂಭವಿಸುತ್ತಿರುವುದರಿಂದ ಅಮಾಯಕರು ಮರಣ ಹೊಂದುತ್ತಿದ್ದು, ಅಪಾರ ಪ್ರಮಾಣದ ಆಸ್ಕಿ ಪಾಸ್ತಿಗಳಿಗೆ ಹಾನಿ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ. Sc J 3) ಶ್ರೀಯುತರುಗಳಾದ ಕೆ.ಆರ್‌. ರಮೇಶ್‌ ಕುಮಾರ್‌, ವಿ. ಮುನಿಯಪ್ಪ, ಎನ್‌.ಹೆಚ್‌. ಶಿವಶಂಕರ ರೆಡ್ಡಿ, ಕೆ.ವೈ, ನಂಜೇಗೌಡ, ಎಸ್‌.ಎನ್‌. ಸುಬ್ಬಾರೆಡ್ಡಿ, ಎಸ್‌.ಎನ್‌. ನಾರಾಯಣಸ್ವಾಮಿ ಅವರುಗಳು - ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಎಂ.ವಿ.ಕೆ. ಗೋಲ್ಡನ್‌ ನ್‌ ಡೈರಿ ಕಾರ್ಯದ ವಿಳಂಬದ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಲ n> 6. ಅರ್ಧ ಗಂಟೆ ಕಾಲಾವಧಿ ಚರ್ಚೆ 1) ಶ್ರೀ ದೊಡ್ಡನಗೌಡ ಜಿ. ಪಾಟೀಲ್‌ ಇವರು - "ಹುನಗುಂದ ತಾಲ್ಲೂಕಿನ ಮರೋಳ ಏತ ನೀರಾವರಿ ಯೋಜನೆ ಎರಡನೇ ಹಂತದ ಕಳಪೆ ಕಾಮಗಾರಿ” ಕುರಿತು ದಿನಾ೦ಕ:09.03.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 2) ಶ್ರೀ ಎ.ಟಿ. ರಾಮಸ್ಥಾಮಿ ಇವರು - “ರಾಜ್ಯದಲ್ಲಿನ ಕುಡಿಯುವ ನೀರಿನ ಸಮಸ್ಯೆ” ಕುರಿತು ದಿನಾ೦ಕ:15.03.2021ರಂದು ಶೂನ್ಯವೇಳೆಯಡಿ ಪ್ರಸ್ತಾಪಿಸಿರುವುದಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 3) ಶ್ರೀ ಬಂಡೆಪ್ಪ ಕಾಶೆಂಪೂರ್‌ ಇವರು - “ವಿದ್ಯುತ್‌ ಸಂಪರ್ಕ” ಕುರಿತು ದಿನಾ೦ಕ:09.03.2021ರಂದು ಏಳನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 94(1231)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 4) ಶ್ರೀಮತಿ ರೂಪಕಲಾ ಎಂ. ಇವರು - ಕೋಲಾರ ಜಿಲ್ಲೆಯ ಕೆ.ಜಿ.ಎಫ್‌. ನಲ್ಲಿ “ನಿರುಪಯುಕ್ತ ಜಮೀನನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆಗಳನ್ನು ಸ್ಥಾಪಿಸುವುದು” ಎಂಬ ವಿಷಯದ ಕುರಿತು ದಿನಾಂಕ:19.03.2021 ರಂದು ಹದಿನಾಲ್ಕನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 200(3267)ಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 4. 1) 2) 3) 4) ೨) 6) 7) -; ಈ:- 7. ಗಮನ ಸೆಳೆಯುವ ಸೂಚನೆಗಳು ಡಾ. ಹೆಚ್‌.ಡಿ. ರಂಗನಾಥ್‌ ಅವರು - ರಾಜ್ಯದ ರೈತರಿಗೆ 3 ಫೇಸ್‌ ವಿದ್ಯುತ್‌ ಅನ್ನು 7 ಗಂಟೆ ಅವಧಿಗೆ ಒದಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ ಅವರು - ಅಫಜಲಪುರ ತಾಲ್ಲೂಕಿನ ಗಾಣಗಪುರದಲ್ಲಿ ಕುಡಿಯುವ ನೀರಿಗಾಗಿ ಕಟ್ಟಲಾಗಿರುವ ಬ್ಯಾರೇಜ್‌ನ ಗೇಟ್‌ಗಳು ಹಳೆಯದಾಗಿದ್ದು, ನೀರು ಸೋರಿಕೆಯಾಗುತ್ತಿರುವುದರಿಂದ, ಹೊಸದಾಗಿ ಹೈಡ್ರೋಲಿಕ್‌ ಗೇಟ್‌ ಅಳವಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಶರತ್‌ ಬಚ್ಚೇಗೌಡ ಅವರು - ರಾಜ್ಯದಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ದಾಖಲಾಗುವ ರೌಡಿ ಶೀಟರ್‌ ಪಟ್ಟಿಗೆ ಸೇರಿಸಲು ನಿಗದಿಪಡಿಸಿರುವ ಮಾನದಂಡಗಳ ಬಗ್ಗೆ ಹಾಗೂ ಅಮಾಯಕರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಎಸ್‌. ಸುರೇಶ್‌ ಅವರು - ತರಿಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಡಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಈ ಸಂಬಂಧ ರೈತರ ಜಮೀನಿಗೆ ನಿಗದಿಪಡಿಸಿರುವ ದರಗಳಲ್ಲಿ ಉಂಟಾಗಿರುವ ವ್ಯತ್ಯಾಸವನ್ನು ಸರಿಪಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಬಂಡೆಪ್ಪ ಖಾಶೆಂಪೂರ ಅವರು - ಬೀದರ್‌ ಜಿಲ್ಲೆಯ ಅತಿವಾಳ ಮತ್ತು ಸುತ್ತಮುತ್ತ ಗ್ರಾಮಗಳಲ್ಲಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ರೈತರ ಜಮೀನುಗಳಿಗೆ ಕಾಡುಪ್ರಾಣಿಗಳು ಪ್ರವೇಶಿಸದಂತೆ ತಂತಿ ಬೇಲಿಯನ್ನು ಅಳವಡಿಸುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಯತೀಂದ್ರ ಸಿದ್ದರಾಮಯ್ಯ ಅವರು - ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಅತಿಥಿ ಉಪಾನ್ಯಾಸ ಸಕರುಗಳನ್ನು ಸೇವೆಯಲ್ಲಿ ವಿಲೀನಗೊಳಿಸಲು ತೀರ್ಮಾನ ತೆಗೆದುಕೊಳ್ಳುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ. ಮಾಹಿತಿ ತಂತ್ರಜ್ಞಾನ, "ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ) ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್‌ ಕಾನ್ಸ್‌ಟೇಬಲ್‌ ನೇಮಕಾತಿಯಲ್ಲಿ ಐ.ಟಿ.ಐ, ಡಿಪ್ಲೊಮಾ ಮತ್ತು ಜೆ.ಓ.ಸಿ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಲ್ಲಿ ಆಗಿರುವ ತಾರತಮ್ಯದ ಬಗ್ಗೆ ಮಾನ್ಯ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಸಚಿವರ ಗಮನ ಸೆಳೆಯುವುದು. Bs 10) 11) 12) 13) 14) 15) ಶ್ರೀ ಟಿ. ರಘುಮೂರ್ತಿ ಅವರು - ಚಳ್ಳಕೆರೆ ವಿಧಾನಸಭಾ ಕ್ಷೇತ್ರ ತುರುವನೂರು ಹೋಬಳಿ ಕೇಂದ್ರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಎಸ್‌. ಸೋಮಲಿಂಗಪ್ಪ ಅವರು - ಬಳ್ಳಾರಿ ಜಿಲ್ಲೆಯ ವಿವಿಧ ತಾಲ್ಲೂಕಿನ ರೈತರ ಜಮೀನುಗಳಿಗೆ ನೀರು ಹರಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಡಾ. ಕೆ. ಶ್ರೀನಿವಾಸಮೂರ್ತಿ ಅವರು - ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುರಸಭೆಯನ್ನು ನಗರ ಸಭೆಯಾಗಿ ಮೇಲ್ದರ್ಜೆಗೇರಿಸಿದ್ದು, ಇಲ್ಲಿನ ಒಳಚರಂಡಿ ನಿರ್ಮಾಣ ಕಾಮಗಾರಿಯ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಾಮಾನ್ಯ ಕರ್ತವ್ಯಾಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಸಾರ್ವಜನಿಕರಿಗೆ ತಜ್ಞ ವೈದ್ಯರ ಸೇವೆ ಮುಪವಾಗ ಸಿಗುವಂತೆ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು 1 ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಬಿ.ಕೆ. ಸಂಗಮೇಶ್ವರ್‌ ಅವರು - ಭದ್ರಾವತಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದವರು ಸರ್ಕಾರಿ ಜಾಗದಲ್ಲಿ ನಿರ್ಮಿಸಿಕೊಂಡಿರುವ ಮನೆಗಳಿಗೆ 94ಸಿ ಯೋಜನೆಯಡಿ ಬು ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ಜಿಲ್ಲೆಯ ಕಟ್ಟಾಯ, ಹೆತ್ತೂರು ಮತ್ತು ಮಗ್ಗೇಗ್ರಾಮಗಳು ಹೋಬಳಿ ಕೇಂದ್ರಗಳಾಗಿದ್ದು, ಮಿನಿ ಬಸ್‌ ನಿಲ್ದಾಣ ತೆರೆಯುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಸಾರಿಗೆ) ಗಮನ ಸೆಳೆಯುವುದು. ಶ್ರೀ ಸಿದ್ದು ಸವದಿ ಅವರು - ರಾಜ್ಯದಲ್ಲಿ ಜಮೀನುಗಳಲ್ಲಿ ವಾಸಮಾಡುವ ಕುಟುಂಬದವರಿಗೆ ನಿರಂತರ ಜ್ಯೋತಿ ಯೋಜನೆಯನ್ನು ಒದಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ್‌ ಅವರು - ಬೆಳಗಾವಿ ತಾಲ್ಲೂಕಿನ ಮಚ್ಚೇಗ್ರಾಮದ ಸರ್ಕಾರಿ ಜಮೀನಿನಲ್ಲಿ ಐತಿಹಾಸಿಕ ವ್ಯಕ್ತಿಗಳ ಸ್ಮಾರಕಗಳ ಮಾದರಿಗಳನ್ನು ನಿರ್ಮಿಸುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಸಿ ಕಾರ್ಯದರ್ಶಿ(ಪ) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಯರು ಯಸ ರಡಿ ುಯಾಾರಾಜರಾಅಭಿಜುದಡೆ ಸಂಖ್ಯೆ;ಕವಿಸಸ/ಶಾರಶಾ/18/2018-21 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆಂಗಳೂರು. ದಿನಾಂಕ: 22.02.2021. ಮಾನ್ನರೆ, ಫ್ರಿ ಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾ೦ಕ ಮತ್ತು ಸಮಯದ ಬಗ್ಗೆ. ಸಸಯ ಸೇ ಸಂ ದಿನಾಂಕ:05ನೇ ಫೆಬ್ರವರಿ, 2621 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾದ ಹದಿನೈದನೇ ವಿಧಾನಸಭೆಯ 9ನೇ ಅಧಿವೇಶನದ ಮುಂದುವರೆದ ಉಪವೇಶನವು ಪನಃ ಗುರುವಾರ, ದಿನಾಂಕ:4 ನೇ ಮಾರ್ಚ್‌, 2021 ರಂದು ಬೆಳಿಗ್ಗೆ 11.90 ಗಂಟೆಗೆ ಬೆ೦ಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲಿದೆ. ( ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ತಮ್ಮ ವಿಶ್ವಾಸಿ, ೩-೬ -'/ಉ (ಎಂ.ಕೆ, ವಿಶಾಲಾಕ್ಟಿ) ಕಾರ್ಯದರ್ಶಿ(ಪ್ರ), ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಮ ರುಗಳಿಗೆ. ಪತಿಗಳು: ಷು ಹಜಜ ಜೌ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. . ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. . ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ. ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ "`ಾರ್ಯದರ್ಶಿ, ರಾಜಭವನ, ಬೆ೦ಗಳೂರು. . ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. . ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಜೋಗ, ನವದೆಹಲಿ. - ಸ್ಥಾನಿಕ ಆಯುಕ್ತರು. ಕರ್ನಾಟಕ ಭವನ, ನವದೆಹಲಿ. ಕ ಕಾರ್ಯದರ್ಶಿ, ಸರ್ನಾಟಕ ವಿಧಾನ ಪರಿಷ ತ್ತು, ಬೆ೦ಗಳೂರು. ಸ ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಜೆಂಗಳೊರು. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. - ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. ಆಯುಕರು, ವಾರ್ತಾ ಮತು ಸಾರ್ವಜನಿಕ ಸ೦ಪರ್ಕ ಇಲಾಖೆ, ಬೆ೦ಗಳೂರು. . ನಿರ್ದೇಶಕರು, ದೂರದರ್ಶನೆ ಕೇಂದ್ರ, ಬೆ೦ಗಳೂರು ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. . ಮಾನ್ಯ ಸಭಾಧ್ಯಕ್ಷರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. . ಮಾನ್ಯ ಸಭಾಧ್ಯಕ್ಷರ ಸಲಹೆಗಾರರು, ಕರ್ನಾಟಕ ವಿಧಾನಸಬೆ, ಬೆ೦ಗಳೂರು. . ಮಾನ್ಯ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಮಾನ್ಯ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ಮಾನ ಸರ್ಕಾರಿ ಮುಖ್ಯ ಸಚೇತಕರ ಆಪ್ತೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಮಾನ್ನ ವಿರೋಧ ಪಕ್ಷದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಕನಾಟಕ ವಿಧಾನಸಜೆಯ ಎಲ್ಲಾ ಅಧಿಕಾರಿಗಳಿಗೆ” - ಮಾಶಿತಿಗಾಗಿ. ಶೈಲ ಓ (೫ ೫೦. 65/:೧//18/2018-21 [೮015181೮ ಓ556170// 56೦-೮೫೩, '1[6೩೧೩ 50460೧8,867081./11. 0206: 22,02,2023. 7೮೩/ 51//11262/1, 5೬0: 56551075 ೧? (03/7212 ೦೦15180೮ ಸಿ೨೦೮೧710/)/ 6806 3೧6 1776 - |೧ಜ೧780ಗ (66. ಟು ಬು ಬು ಬು ಬು 76 86೦೮೧೮೮ 7766076 ೦7? 076 [1೧0೧ 565510ಗಿ ೦7 (೮ 1166೧87 ಗ5561700/ ೪೫/710೧ 25 36104/7766 5176-6165 ೦೧ 05% 760/10೩0, 2021 15 ೦೦0676೮ ₹0 ೧7೦೮೭ 808/೧ ೦೧. 70ರ[562]/, ₹76 04% 012/00, 2021 2೯ 118 ಗ.!ಗೆ. 19 (7೮ 1015120%ಆ ಗಿ5೦೮7700॥/ 0೦೧230, `1ಗ೧೩೧ಗ2 5೦ಟ0602, 8೮7೦೩1ಟಟ. 1 (6೮೦5೬ 1/೦೬ 1೦ 10೧60/ 206೧6 ೮ ೧7೮6070. 30ಟ/5 79171೬11, (11.1, 151101 615/1) 56076087/(1/0), (8/88 1೮61518೮ ಗಿ5567701/. 70: ಓ|! (೮ 0711೮ 11071706/9 ೦1 (08/7212 ೦೦15180೮ ಗಿ5೦೮7701/, ೮00 ₹0: 77೭ ೮೧1೮" 56076187/ 876 ಗಿ001107೩! 0೧107 56076187165 1೦ 5040/7776 ೦7 (02/7888, 867081. 7776 ೧೧೮/೩ 5607618165 / 56೦76181695 ೦ 60%/677776/1 ೦] 51 260೩ಗ/776೧15, 867081೬೬. "77೮ 56076(8/7/ ೦ 506777767೧ ೦ ₹7018, 11|15(7/ ೦ 2, ೮೫/ 0೮1], “77 56076187/ 0 00%677/776೧/ ೦ 1೧೮18, 111715(೧/ ೦7 08/1187771[2೧/ ಗಿ?23179, ೫೦೮:/ 0611, 776 5607618/7/ 0 606770776೧1 ೦7 1701೩, |1|715(7/ ೦" [10076 ಗಿಗಿ21(5, ೫೮%/ 06! 77೧೮ 5ಆ೦758೩/)/ 1೦ (10೧01೮ ೮೦೫೮೧೦೯ ೦" (0878018, 0೮೧6817೬, "77೮ 560(6187/ 676/79, ೬0೬ 520/2, ೮%/ 2611, 776 56076187/ 06768, ೧81/8 58078, ೫೮% 261/1, "77೮ 56016187/, (16೮1೦7 0೦777715510೧ ೦₹ 17618, ೮%/ 2611. 10. 7 ೫೮5/6671 0೦777115510767, 37728 87847, ೫೮% 261, 11, 71೧೮ 5607618//, (08778131 160151011/ಆ ೧೦೬೧೮1 867631೬೬. 12, 77೧೮ ಗಿ೮೦೦೫06 6676/81, 02377218, 87೦81೬೪, 13. 77೮ ಸಿ೦೮೦೮೧॥೫೧( 667೧673, 63772182, 867081(೮. 14. 1೧6 56೦7೮1೩695 ೦7 ೩ 017೮ 586 1೦೦1518/65. 15, ೧ 0೦777715510767, 0608೧77167 01 1೧101772107 & 7೬010 ಔ೮1೩0075, 807081೬. 16, 776 216೮5೦7, 20೦/68/5೧80 (ಆ€(70/73, 867681೬೬, 17, 776 21/6001, ಗಿ! 1701೩ 82610, 867681. 168, 776 01೯೮೦7, 071೧0170, 51800೧6ಗ/ ೩೧೮ 70108075, 867೮81೬೮. 19. 77೬ 8.5 0 10೧1೮ 5068/07, (02/1/7218 1೮015180116 ಗಿ5567100/, 86708111. 20. 7776 &೮1/5೦/ 10 [107116 5068007, (08/7212 1೦15181೮ ಗಿ೨೦೮೦771೧/)/, 867681. 21, 76 ೧.5 ೦ (107೧01 ಔ೮0ಟ)/ 5068/07, (08/7821 ೬೦೧1613016 45561701/, 8670810. 22. 17೧೮ 7,5 10 ೬62061 ೦ 00051100, ((2/7721:808 [615111/ಆ ಗಿ55೮70// 86768104, 23. 776 7.5 0 50677/7060 0710? 1/10, (02/7210 ೦151811/೮ ಗಿ55೮170/0/, 8670811೮. 24. 77 7,5 ₹0 ೦೧೧7೦511೦೧ 0೧1೮" 1/1೧, (0237721808 ೭5615181/ಆ ಗಿ55677101/, 8೮7081೬೬. 25, 1 07೮ ೦೧6/5 ೦" ((2/1778[8/68 1೮15180೮ ಸಿ55೮7701/ 56061818 - 10 1780712000, ಯ ರಾಜ ಒಟು [ಚ್‌ ೫೦ ೫೦% ಸಂಖ ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ, | `ಕರ್ನಾಟಕ | ವಿಧಾನಸಭೆ. ಸ5552252055555ಜ5ತಾಶಕಯಾಯು ಇಂಪಾಮಾತಕರಷವಾಕಹಜಳು ಸಾಹಬ ಯು ಪಮ ಎ ಸ ಮೂ ಯಘದ ಹದಿನೈದನೇ ವಿಧಾನಸಭೆ ಒಂಭತ್ತನೇ ಅಧಿವೇಶನ (ಮುಂದುವರೆದ ಉಪವೇಶನ) ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಮಾರ್ಚ್‌ 20921 ದಿನಾಂಕ 04 ಷ್ಟ ಸರ್ಕಾರಿ ಕಾರ್ಯಕಲಾಪಗಳು ದಿನಾಂಕ 05 ತ ಸರ್ಕಾರಿ ಕಾರ್ಯಕಲಾಪಗಳು ದಿನಾಂಕ 06 ತ ಕಾರ್ಯಕಲಾಪಗಳು ಇರುವುದಿಲ್ಲ ದಿನಾಂಕ 07 ಸಾರ್ವತ್ರಿಕ ರಜಾ ದಿನ ದಿನಾಂಕ 08 ಕಿ 2021-22ನೇ ಸಾಲಿನ ಆಯವ್ಯಯ ಮಂಡನೆ ದಿನಾಂಕ 09 ಸ ಸರ್ಕಾರಿ ಕಾರ್ಯಕಲಾಪಗಳು ದಿನಾಂಕ 10 ತ ಸರ್ಕಾರಿ ಕಾರ್ಯಕಲಾಪಗಳು ದಿನಾಂಕ 11 ಕ ಸಾರ್ವತ್ರಿಕ ರಜಾ ದಿನ ದಿನಾಂಕ 12 ಚ ಸರ್ಕಾರಿ ಕಾರ್ಯಕಲಾಪಗಳು ದಿನಾಂಕ 13 | ಸಾರ್ವತ್ರಿಕ ರಜಾ ದಿನ ದಿನಾಂಕ 14 ಕ ಸಾರ್ವತ್ರಿಕ ರಜಾ ದಿನ ದಿನಾಂಕ 15 ೆ ಸರ್ಕಾರಿ ಕಾರ್ಯಕಲಾಪಗಳು ದಿನಾಂಕ 16 2. ಸರ್ಕಾರಿ ಕಾರ್ಯಕಲಾಪಗಳು ದಿನಾಂಕ 17 2... ಸರ್ಕಾರಿ ಕಾರ್ಯಕಲಾಪಗಳು ದಿನಾಂಕ 18 ಕ ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ದಿನಾಂಕ 19 ತ ಸರ್ಕಾರಿ ಕಾರ್ಯಕಲಾಪಗಳು ದಿನಾಂಕ 20 | ಕಾರ್ಯಕಲಾಪಗಳು ಇರುವುದಿಲ್ಲ ದಿನಾಂಕ 21 ಕ ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ ಮಂಗಳವಾರ, ದಿನಾಂಕ ಬುಧವಾರ, ದಿನಾಂಕ ಗುರುವಾರ, ದಿನಾಂಕ ಶುಕ್ರವಾರ, ದಿನಾಂಕ ಶನಿವಾರ, ದಿನಾಂಕ ಭಾನುವಾರ, ದಿನಾಂಕ ಸೋಮವಾರ, ದಿನಾಂಕ ಮಂಗಳವಾರ, ದಿನಾಂಕ ಬುಧವಾರ, ದಿನಾಂಕ ತಿ 23 24 23 26 ೫1 28 29 ೨0 3] ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸಾರ್ವತ್ರಿಕ ರಜಾ ದಿನ ಸಾರ್ವತ್ರಿಕ ರಜಾ ದಿನ ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನಂತರ ತಿಳಿಸಲಾಗುವುದು. ಬೆ೦ಗಳೂರು ದಿನಾಂಕ: 22.02.2021. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ಸಭಾಧ್ಯಕ್ಷ ರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ). ಕರ್ನಾಟಕ ವಿಧಾನ ಸಭೆ. 11508), 11168), 5೩೦/68], 5೭7687, 1101687, '`20568, 0610568), 1111508), [16೩], 5೫/1687, 5೬೧6. 1016, '1050ಜ7, 06105687, 1101567, ₹1167, 5೫೫೯68), 5೬11687, 71೯77771] 45671/71.17 77771 67565610೦೫ (111೦೮೫1೫70 1175770) 1೭011510141, ೧೧೦೧೮ ॥/41111[ 68106 (6 04% 68106 16 05% 68006 070 06% 68106 106 07% 68106 1೧6 089 68106 (70 099% 68104 (30 109 68106 (00 11% 6806 16 129 68004 (70 139 68106 106 141% 68106 (೧6 159 68/06 (00 165 68104 (76 179 68006 (76 18% 68106 (0 19% 68106 76 205 68006 (36 215 11402611 2021 (811181 8311511೮55 (1110121 13151/1055 ೧ 51೧08 (೬೮10181 11011081 11`೮50118311011 ೧ ೫30! 1೧1 (00 7೦೩1 2021-22 (110181 8315111055 (1111/81 0115111055 (೮11೦1೫1 11011087 (1116181 13115111055 (೬೮1೮1೩1 11೧11621 (೮೫೮/೩1 11೧11681 (11೮181 1305111055 (1116181 1305111055 (11181180 11511055 (111(181/71013-011101281 0115113056 (1110181 13 151/1055 0 51115 (೬೦11೮1೩1 1101101 1/06), [೦568], '1/೦್ಠ0705808)7, 1101567, ೮೫7, 5೩೦೬೯೮8), 5೬೧೮೩7, 101687, [೦56877 ')/06105628), 68106 176 2275 68006 (70 2375 6೩106 070 246 6೩106 076 25% 68166 (76 26% 68106 170 27% 68106 ೧6 28% 68106 (76 29% 68106 176 30% 68164 (೧0 315 ()111(18113 151/65 (111181 3115110556 (11181 1311511055 (1110€181/ಗ(01-01110181 0115111055 (1110181 0 05111055 (೮೫೨೦೫೩1 11011087 (೮1೮1೩1 11011687 (1111281 0511055 0111181 30517055 (011181 13115171೮55 10111101 11/೧೭18111110, 11 8137, 711 10 11111112100 121008. 1300೩1, 72:66: 22.02.2021. 1೧: 131 ೦10೮8 08 36 5೧೫೩೬೦೫, 01.10, 1/151141,41 5111 500(61/71(1/0), 1೬11381218 10615181110 ೨೩5೦710]. ಡಿ.11 (06 1107116 ಗಿ1011112 ೮15 01 1,0151816117೮ 655೮103017. ಓಗಿ ಗಿ 6೫ ಗ 1580151,41115 6558115177 | ಟ್ಟ 'ಯಾಡರಪಾಜಚಲಯಹರುಬುನಹಡಯು ಹಾಯಿಸುಬಿರಸರಾಯ ಯಜ ತರಹ ಯಸನಿಯುಜಹುಳೂಮಾರುರಿಚಿಯಿಯಯಯಹುಂರುೂಯಬುಹುಭೂಅತರಾರಯಾಾರಾಗಳ ಯ ಅಯ ಸಡಯಹಾಂಸು ಯಿತ ಕಾರಿಸವರಿಯಿಯಹರರುೂಮಕರಯಯಸಹಾಗಾಅಯಯಾಪಾಜಾರಣಳಿಿಿಹುವಾಡಯಿಯಾಾಯುಹುವಸರಾಯರ ಸಂಖ್ಯೆ: ಕವಿಸಸ/ಶಾರಶಾ/18/2018-21 ವಿಧಾನಸಭೆಯ ಸಚಿವಾಲಯ, ವಿಧಾನಸೌಧ, ಬೆಂಗಳೂರು. ದಿನಾಂಕ: 24.03.2021 ಅಧಿಸೂಚನೆ ಗುರುವಾರ, ದಿನಾಂಕ 094ನೇ ಮಾರ್ಚ್‌, 2021 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಒಂಭತ್ತನೇ ಅಧಿವೇಶನದ ಮುಂದುವರೆದ ಉಪವೇಶನವನ್ನು ಬುಧವಾರ, ದಿನಾಂಕ 24ನೇ ಮಾರ್ಚ್‌, 2921ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ. (1- (00... ಓ.[(0ಓ.ಎ್ಟಿ (ಎಂ.ಕೆ.ವಿಶಾಲಾಕಿ) ಕಾರ್ಯದರ್ಶಿ(ಶು. ಕರ್ನಾಟಕ ವಿಧಾಕೌಜೆ. ಮ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. ಪತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. . ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶೆಗಳಿಗೆ, ಬೆಂಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ರಾಜಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. , ಕಾರ್ಯದರ್ಶಿ, ಭಾರತ ಚುನಾವಣಾ "ಆಯೋಗ, ನವದೆಹಲಿ. 10, ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಯದರ್ಶಿ, ಸರ್ನಾಟಕ ವಿಧಾನ ಪರಿಷತ್ತು ಬೆ೦ಗಳೂರು. 12. ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆ೦ಗಳೂರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕರು,' ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. 16. ನಿರ್ದೇಶೆಕರು, ದೂರದರ್ಶನೆ ಕೇ೦ದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19. ಮಾನ್ನ ಸಭಾಧಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 20. ಮಾನೆ ಸಭಾಧಕೆರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 21. ಮಾನ ಉಪ ಸಭಾಧಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 22. ಮಾನೆ ವಿರೋಧ ಪಕ ನಾಯೆಕರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 23. ಮಾನ ಸರ್ಕಾರಿ ಮೆಖ್ಜ ಸಚೇತಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಮಾನೆ ವಿರೋಧ ಪಕ್ಷದೆ ಮುಖ್ಯ ಸಜೇತೆ8ರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 25. ಕರ್ನಾಟಕ ವಿಧಾನಸಭೆಯ ಎಲ್ಲ್‌ ಅಧಿಕಾರಿಗಳಿಗೆ” ಮಾಹಿತಿಗಾಗಿ. ಜ್ಯೇಸೇ ಶೇ ಸೇಶ ೦೦೧ ಎಧಾಟಾಾ ರಾ ಬ್‌ ಛಲ ೧ ಕರ್ನಾಟಕ ವಿಧಾನ ಸಭೆ | 7ಓಗಿಣ ಗಿ ಗಿ೫೩೧ಗಿ 17852೧15 ಗ7177೯ ಗ೦5೫511೯81,7 1 ಪ ಯದಾಹ ಸ ಯಚರ ಮಿದಮಾಯುವಿರಹಟಿಹಾಯಂತಿಸುಯದಡಬಬಹಂಯಾನಿಜುಯಾ ಚಿಯಾ ನಿಮಬುಡಿ ರಾಹು ಬಾಡಿತು ಮಾಯಾವಿ ಯಬ5 9೩೫ ದಜ ರದಿಯುೂಯಂದರ ಹಬ ಹಜಚಹಾಯು ಅಚಯೀ ಯೆ 110.101, 45//64/18/2018-21 16019181೪೮ 55೦171) 500101811೩ 7161811೩ 50060೩, 7800೩1೪0. 0866: 24.03.2021 ೩೦11೯16411೧ 1116 80]00111160 11106000 01 (16 ಗಿ 50651011 08 (36 81100011111 1,61518111 ೩550111), 1೫12101 ೦೦13111011000ೆ 008 01150817, 106 04: 1/12/08, 2021 1 ೩6]0081106 51/0-616 0 17706110568), (1 249 7/3/0%, 2021. ಹೋ ರ್‌ (11.16,17151141,4155111) 56€761೩/೫(1/0), 1೩781೩1 1081518016 5501701). 0, 11 106 1100771016 1101770015 ೦8108111818 ೮1510110 ೩5೦/7017. (07 60: '76 ೮0105001018 ೩೧೮ 66111018 (1168 50010187105 10 0190171707 ೦೯೫1೩181, 230೧೩! ು. 116 8111101೩! 56016181165 / 500161೩1105 10 00%೮/71101/ ೦8 ೩/1! 1200೩117675, 8008೩1೧೩. 116 56061೩0)/ 10 50%6170207/ ೦81/0618, 1/17157/ 08 1.೫೫, 1೫/1261], [6 5607618/)/ 10 0161701011! ೦% 11761೩, 1/1/1157 0% 28111817610೩೧/ 61, 11091 120171. "16 560/618/)7 10 0161117017 ೦೯112618, 11171577 ೦೯110710 ಗಿ.3115, 7೫0೫/ 1)01/1. 16 500100%/)' 10 1101701೮ (30%61110/ ೦೯1೧ ೩/1781810೩, 3016811. "16 5607608/)' 067611, 1.0೬ 5೩0೧೩, 1೫/ 126101. 116 5600181) 07೦/೩. ೩೩]7೩ 51೩ 71091 7611. 1೮ 5601761877, 5160101 ಲಿಂ17171155107 ೦೯1161೩, 7109/ 26111, 10, 76 ೫೩651667/ (00707155101100, 10-87 ೫೩೩ 812187, 7೫0೪/ 120101. 11. 6 5007618), 10811780210 10815181176 ಲಿಂ011011 361೩121೬. 12. 706 61700೩೦ ೮670181, 10811181818, 30088111. 13. 7776 ೦೦೦71೩7 (75/81, 10811181810, 230೧8೩1. 14. 16 5607618105 ೦8 ೩1 16 51806 1.ಅ॥1518101/65. 15. 6 00171715510001, 120॥8/1/7360( ೦1710777೩000 6 000110 8018110115, 80606810. 16. 6 211೦1೦1, 12007681517 1-016/೩, 300೩! 17. 6 2160101, 6.11 17618 78610, 8378101. 18. 6 21160101, 7117078, 581070೧) ೫೧೮ 21011080107, ಔ0118೩1. 19. 110 8.5 (0 [10771016 5[208/001, 108/118181೩ 1 19181116 55071019, 360811. 20. 76 .&6%1507 10 1100716 508001, 108/7 ೫೩॥೩ 16815181116 6೩561717, 8300810211. 21. 116 8.5 10 11007016 200/0/ 500೫೦೦, ಓಓಜ18೩1೩ 16815180116 ೨೨೮1701), 30810. 22. 16 8.5 10 10೩6೦: ೦೯ ೦೦5100, 1%8/1221818 1.06 15181%6 56617019, 80081010. 23. 6 0.5 (0 ೮೦%೮/೧17300 ಲಿ11168 1110, 1081118181 1661910116 55617017, 13078810. 24. 6 ೧,೮ (0 00051107 01677/111೧, 1581181210 16815181116 15501701), 30೦೧81. 25. 1 (16 0೯70615 ೦೯808/1881 1615180196 .55011017/ 500761818( - 808 11801138110. ಎ ಗಾ ಬ ಜು ಚಾ ಇ 2 ಇ ಶೇತೇ ಜಡೇಜ