ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಲಘು ಪ್ರಕಟಣೆ ಭಾಗ - 2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಶುಕ್ರವಾರ, ದಿನಾಂಕ 31ನೇ ಆಗಸ್ಟ್‌, 2018 ಸಂಖ್ಯೆ:23 15ನೇ ಕ್ರಮಾಂಕ: ವಿಧಾನಸಭೆಯ ಅಧಿವೇಶನದ ಮುಕ್ತಾಯ ಶುಕ್ರವಾರ, ದಿನಾಂಕ 13ನೇ ಜುಲೈ, 2018 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ ವಿಧಾನಸಭೆಯ ಮೊದಲನೇ ಅಧಿವೇಶನವನ್ನು 2018ನೇ ಆಗಸ್ಟ್‌, 14ರ ಅಧಿಸೂಚನೆ ಡಿಪಿಎಎಲ್‌ 02 ಸಂವ್ಯವಿ 2018ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆ೦ದು ಈ ಮೂಲಕ ಮಾನ್ಯ ಸದಸ್ಯರಿಗೆ ತಿಳಿಸಲಾಗಿದೆ. ಎಸ್‌. ಮೂರ್ತಿ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ, ಪ್ರತಿಗಳು: ಕ್‌ ದ 00 ಎ೦ ಟಿ ಹ ಜು ಟರ್‌ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ. ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. . ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು ಬೆ೦ಗಳೂರು, ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆ೦ಗಳೂರು. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. , ನಿರ್ದೇಶಕರು, ದೂರದರ್ಶನ ಕೇಂದ್ರ, ಬೆ೦ಗಳೂರು. , ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. .. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. ಮಾನ್ಯ ಸಭಾಧ್ಯಕ್ಷರವರ ಆಪ್ತ ಕಾರ್ಯದರ್ಶಿ, ಕರ್ನಾಟಕ ಎಧಾನಸಭೆ, ಬೆ೦ಗಳೂರು. . ಮಾನ್ಯ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. . ಮಾನ್ಯ ವಿರೋಧ ಪಕ್ಷದ ನಾಯಕರ ಅಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಕ ಮಾನ್ಯ ಸರ್ಕಾರಿ ಮುಖ್ಯ ಸಚೇತಕರ ಅಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. . ಮಾನ್ಯ ವಿರೋಧ ಪಕ್ಷದ ಮುಖ್ಯ ಸಜೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಜೆಂಗಳೂರು. . ಮಾನ್ಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯವರ ಆಪ್ತ ಕಾರ್ಯದರ್ಶಿ, ಕರ್ನಾಟಕ ಭವನ, ನವದೆಹಲಿ. . ಕರ್ನಾಟಕ ವಿಧಾನಸಭೆಯ ಎಲ್ಲಾ ಅಧಿಕಾರಿಗಳಿಗೆ - ಮಾಹಿತಿಗಾಗಿ. ಸೇಸ್‌: 110: 23 (1 811/1/(ಗ 15೮1511171೯ ಗ೨೦5೯11811/ ೯1೯7೯೯1171 ಗ55£1/8ಟ/ 80೯110 ೧ಗ7-| (೮67೮೩! 1710/7131107 1613!1೧8 10 08/18೧16018// 3೧6 0೧೮7 ಗಿ12(1615) 163%, 31 ಗಟಟ 2018 8೧೦೧೦೦871೦೫ ೦೯ 5೯655101 ೦೯7೧೯ ೬೧615111೪೯ ಗ55೯118ಟ/ ಗ0೧'01 16770675 876 ೧೮60)/ 1೧107೧766 178! 1೧6 1" 5054107 01 176 15% (68151906 ಓ5561701/, ೫೧1೧ ೫85 26)007766 51೧6-61 ೦೧ ೯71689, (೧ 137 1()/, 2018 725 067 07೦7೦8೦ ॥/ ಗ01'016 ೮60೪67೧7೦೧ ೦1 (87೧21808 ೪166 10011108001. ೦.೧೧%, 02 501/1//ಗಿ! 2018 ೧3066 14" ಗ£ಟ5% 2018. 70, 5. 11೦7೧1 5607680/, ((8/31313 1೮1518111೮ ಗಿ5567700/. || (೧೮ ಗ00'016 (16170615 ೦1 (0377231213 166151811೪೮ ಗಿ556170//. 000% ₹0: (೦ ೧೦ 4 ರಾಟ್‌ ಒಟು ಜಿ 776 ೦೧161 560761307/ 8೧6 ಗಿ66110೧2| 0೧೧16? 56076181165 10 609677೧776೧ ೦ (03772123, 86788141. 7೧6 81೧01081 56೦(618/165 / 56076131105 10 60061777601 08 31 060811೧76೧5, 860310/. 76 56076187/ (0 ೮೦೪೮7೧776೧ ೦1 1೧0612, 011/15(7/ ೦1 (2%, ೫ 0611, 776 56076187/ 10 ೮೦೪೮7೧7760! ೦' 1೧618, 1/1715(೧/ ೦1 881112776೧180/ ಗಿ1131(5, 0೮%/ 01. 7೧6 5607618// 10 60೪67೧776೧1 011೧618, 1/171517/ 01 ಗ೦ಗ 81315, !1೮/ 0೮|]. 77 56076887/ ₹0 00016 60961707 01 (0872123, 86೧88170. 76 56076187/ ೮67೧6[೩| 0೦ 520/8, [16%/ 061೧1, 76 5607618// 667೧612, ೧81/8 58009, 0 0611, 7೧6 5607618//, ₹1೮೦110೧ 00777155100 01 17018, [1೮%/ |], , 7೧6 ೧6516601 0077077155100೧61, (31೩3133 88%2ಗಿ, !€/ 01]. . 16 56076137/, (0317218೩ ಓ681519211/6 ೮೦೧೦1, 867881. . 7೧6 ಗಿ೦೦೩16 6676/81, (37731313, 867831೬0. . 7೧6 ಗಿ೦೧೧೬೧1೩೧1 66೧೮/7೩ | (03172133, 86೧81(ಟ. . 776 56076137105 ೦೩1 (೧೮ 51216 ೮815121765. . 7೧6 0017777315510೧6!, 0೮0೩11776೧! ೦1೧0೧38110೧ & 80116 ೧೮13೩110೧5, 86೧88170. . 7೧6 01೧೮೦೦1, 0೦೦7೮೩7508೧ ಓ೮೧6/78, 86758110. . 7೧6 01760101, ಗಿ|| 1೧018 ೧2610, 86768107ಟ. . 776 01760101, 011೧11೧5, 518110ಗ60/ 8೧6 00010811075, 86೧88170. , 706 0.510 0001೮ 506861, (08/7218 (66161810 ಡಿ556770)/, 86೧8681010. - 7೧6 ೧,510 100'016 06000/ 5062(61, 037೧8132 681518110೮ ಓಿ5೨೮1701/, 86೧881೬0. - 7೧6 ೧.510 ೬68661 01 0000511100, (8778183 (೮815121106 ಗ5567701/, 86088114. . 1೧6 7,5 10 ೮0%677೧7601 0016/೧1, (37೧21812 (೧815131106 ಡಿ5567701/, 86೧6810, . 1೧6 8.510 ೦0೦೨1100 88// ೮116? 1/೧1, (02172133 ಓ€8151211/6 ಗಿ5567701/, 861881, . 7೧6 ೧.5 10 506018| 86076567181 ೦8 60೪67೧77671 ೦1 (8773183, (2773133 802%20, 1೮% ೧611. . || 16 0710675 ೦? 03778183 ಓ6॥161811/6 5567700/ 5೮೦7618181 - 80 1೧೦!ಗಾ2೩ಟ೦ಗ. ಸೇಸೆ ೫“ ಖೂ ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಬುಧವಾರ, 27ನೇ ಜೂನ್‌, 2018 ಸಂಖ್ಯೆ: 08 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾಂಕ 2ನೇ ಜುಲೈ, 2018ರಂದು ಮಧ್ಯಾಹ್ನ 12.30 ಗಂಟೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸೇರಲಿದೆ. 15ನೇ ವಿಧಾನ ಸಭೆಯ ಮೊದಲನೇ ಅಧಿವೇಶನದ 2ನೇ ಮುಂದುವರೆದ ಉಪವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾಂಕ: 2, 3, 4,5, 6,9, 10, 11 ಹಾಗೂ 12ನೇ ಜುಲೈ 2018. 1. ಪ್ರಶ್ನೆಗಳು (ನಿಯಮ 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-1 ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಮಾನ್ಯ ಸದಸ್ಯರು ದಿನವೊಂದಕ್ಕೆ ಗರಿಷ್ಠ ಐದು (5) ಪ್ರಶ್ನೆಗಳನ್ನು ನೀಡಲು ಮಾತ್ರ ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: | ಪ್ರಶ್ನ | ಪ್ರಶ್ನೆಗಳ ಸೂಚನಾ ಸೂಚನಾ ಪಟ್ಟಿ | ಉಪವೇಶನದ ಬ್ಯಾಲೆಟ್‌ ನಡೆಯುವ ಸಮೂಹ | ಪತ್ರಗಳನ್ನು | ಪತ್ರಗಳ ಬ್ಯಾಲೆಟ್‌ ಸಂಖ್ಯೆ ದಿನಾಂಕ ಸ ಸ್ಥಳ ಮತ್ತು ಸಮಯ ಸ್ವೀಕರಿಸಲು ನಡೆಸುವ ಕೊನೆಯ ದಿನಾಂಕ ದಿನಾಂಕ | ವ | | 01 09.೦7.2018 ಅ-ಸಿ 29.06.2018 30.06.2018 ದನಿ ee (ಸೋಮವಾರ) © ಗ್ಸಿ 3 02 10.07.2018 ಆ-8 30.06.2018 02.07.2018 | ನೌ [3 ದ ಇ ಕ (ಮಂಗಳವಾರ) ತ್ತ pa 1 - 3 “ಎ 03 11.07.2018 ಇ-೦ 02.07.2018 03.07.2018 | | ೯ 3 ಗ್ದ ಇ (ಬುಧವಾರ) | ಆ 6 ಗ | | CRN: 04 12.07.2018 ಈ- 03.07.2018 04.07.2018 ಛ್ಸಿ ಡಿ R (ಗುರುವಾರ) ಇ ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಅನುಬಂಧ-3ರಲ್ಲಿ ನೀಡಿದೆ. ನಿಯಮ 39ರ ಮೇರೆಗೆ ಪ್ರಶ್ನೆಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು ಮತ್ತು ನಿಯಮ 41ರಲ್ಲಿ ಉತ್ತರಗಳನ್ನು ಒದಗಿಸಲು ಇರುವ 10 ದಿನಗಳ ಕಾಲಾವಕಾಶವನ್ನು ಪ್ರಸ್ತುತ ಅಧಿವೇಶನದ ಪ್ರಶ್ನೋತ್ತರಕ್ಕಾಗಿ ನಿಗಧಿಪಡಿಸಿರುವ ಅವಧಿಗೆ ಮಾತ್ರ ಕಡಿತಗೊಳಿಸಲಾಗಿರುತ್ತದೆ. 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆ ಪಡುವ ಸಲುವಾಗಿ ಮಾನ್ಯ ಶಾಸಕರು ಅರ್ಧ ಗಂಟೆ ಕಾಲಾವಧಿ ಚರ್ಚೆಯ 2 ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. (ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅಸುಮತಿಸಲಾಗುವುದು. ಅರ್ಧ ಗಂಟೆ ಕಾಲಾವಧಿಯ ಸೂಚನಾಪತ್ರವನ್ನು ಮೂರು ದಿಸ ಮುಂಚೆತವಾಗಿಯೇ ಕಾರ್ಯದರ್ಶಿಯವರಿಗೆ ನೀಡಶಶ್ಶದ್ದು) 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ, ಸಾರ್ವಜನಿಕವಾಗಿ ಅತ್ಯಂತ ಮಹತ್ವದ ಮತ್ತು ಜರೂರಾದ ವಿಷಯಗಳನ್ನು ಮಾತ್ರ ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ಟೋತ್ರರ ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ, ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತ್ತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಟಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಛಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆ ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಯರ ವಿಧೇಯಕಗಳನ್ನು ನಿಯಮ 75() ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಟಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ಸಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಖಾಸಗಿ ಸದಸ್ಯರ ಖಾಸಗಿ ಸದಸ್ಯರ ಖಾಸಗಿ ಸದಸ್ಯರ ವಿಧೇಯಕ ಮತು ವಿಧೇಯಕ ಮತ್ತು pj ಬ್ಯಾಲೆಟ್‌ ನಡೆಯುವ ಸಳ ಕಾರ್ಯಕಲಾಪಗಳಿಗೆ ನಿರ್ಣಯಗಳ ಸೂಚನಾ ನಿರ್ಣಯಗಳಿಗೆ | ಮತು ಸಮಯ ಗೊತ್ತುಪಡಿಸಿದ ದಿನಾಂಕ ಪತ್ರಗಳನ್ನು ಸ್ವೀಕರಿಸಲು ಬ್ಯಾಲೆಟ್‌ ನಡೆಸುವ KN ಕೊನೆಯ ದಿನಾಂಕ ದಿನಾಂಕ ಕಾರ್ಯದರ್ಶಿಯವರ ಕೊಠಡಿ, ಕೊಠಡಿ ಸಂಖ್ಯೆ.121, 12.07.2018 30.06.2018 10.07.2018 ಮೊದಲನೇ ಮಹಡಿ, (ಗುರುವಾರ) (ಗುರುವಾರ) (ಮಂಗಳವಾರ) ವಿಧಾನಸೌಧ 8. ಅರ್ಜಿಗಳು (ನಿಯಮ 136 ರಿಂದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ನಾಗರೀಕರ ಅರ್ಜಿಗಳನ್ನು ಮಾನ್ಯ ಶಾಸಕರು ಮೇಲು ರುಜುವಿನೊಂದಿಗೆ ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ. ಮಧ್ಯಾಹ್ನ 3:00 ಗಂಟೆಗೆ 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ಸದನದ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಎಸ್‌. ಮೂರ್ತಿ ಕಾರ್ಯದರ್ಶಿ ಕರ್ನಾಟಕ ವಿಧಾನ ಸಭೆ. ಅಡಕ: ಅನುಬಂಧ-1, 2 ಮತ್ತು 3. ಇವರಿಗೆ: ಕರ್ನಾಟಕ ವಿಧಾನ ಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಪ್ರಶ್ನೆಗಳು, ಅರ್ಧ ಗಂಟೆ ಕಾಲಾವಧಿ ಚರ್ಚೆ, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ) ಹೊರಗಡೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ.128, ಮೊದಲನೇ ಮಹಡಿ ವಿಧಾನ ಸೌಧ) ನೀಡತಕ್ಕದ್ದು. ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla-kar.nic-infassembly/lob/lob.htm ಅಂತರ್ಜಾಲದಲ್ಲಿಯೂ ಲಭ್ಯವಿರುತ್ತದೆ. ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬಂಧಪಟ್ಟಿರತಕ್ಕದು; . ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; ಅದು ಸಂದಿಗ್ವವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; . ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದಲ್ಲ: ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬ್ದಾರರಾಗಿರತಕ್ಕದ್ದು; ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು, ಅಣಕದ ಮಾತುಗಳನ್ನು, ದೋಷಾರೋಪಣೆಗಳನ್ನು ಶ್ಲಾಘನೆ, ವಿಶೇಷಣೆಗಳನ್ನು ಅಥವಾ ಅವಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ: ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ. . ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ “ಹೊರತು. ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದಲ್ಲ; . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಶೇಳತಕ್ಕದಲ್ಲ; . ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅಂತಹ ದೂಷಣೆಯು ಧ್ವನಿತಗೊಳ್ಳುವಂತಿರತಕ್ಕುದಲ್ಲ; . ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ಧ್ವನಿತಗೊಳ್ಳುವಂತಿರತಕ್ಕುದಲ್ಲ; . ಒಂದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದೆ ಇರುವಂಥ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; . ಮೊದಲೇ ಉತ್ತರ ಕೊಟ್ಟಿರುವ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೇ ಅಂಥ ಪ್ರಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಪುನಃ ಪ್ರಶ್ನೆಯನ್ನು ಕೇಳತಕ್ಕದಲ್ಲ; 6 20. 21. ಹ 22. . ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; . ಅದರಲ್ಲಿ ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳಕ್ಕೆ ದಲ . ಅದರಲ್ಲಿ ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; . ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ನಿಯಂತ್ರ ಕ್ಕೊ ಳಪಟ್ಟಿರುವ ಷಯಗಳ ಕುರಿತು ಪ ್ರಶ್ಲಿಸತಕ್ಕ ದ್ದಲ್ಲ; . ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾ ಯಾಲಯದವರು ವಿಚಾರಣೆ ನಡೆಸುತ್ತಿರುವ ಮಾಹಿತಿ'ಪಡೆದುಕೊಳ್ಳು )ವುದಕ್ಕಾ ಗಿಪ ಪ್ರ ಶ್ಲಿಸತಕ್ಕ ದಲ್ಲ; ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರ ದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯ ಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ; ಅದರಲ್ಲಿ ಸ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೆ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕುದ್ದಲ್ಲ. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಟ ಷ್ಟೀಕರಣವನ್ನು ಕೇಳಬಹುದು. ಆದರೆ, ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯಕ್ಕೆ ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; ಸತತ ತತ ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. ಸಂಕ್ಷಿಪ್ತ ವಿಷಯ ಬರೆಯದಿರುವುದು. ಸೂಚನಾ ಪತ್ರದ ದಿನಾಂಕ ನಮೂದಿಸದಿರುವುದು. ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. ಪ್ರಶ್ನೆಗೆ ಆದ್ಯತೆ ಸಂಖ್ಯೆಯನ್ನು ನೀಡದಿರುವುದು. ಸಮೂಹ ಗುರುತುಪಡಿಸದಿರುವುದು. /ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. ಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. ಯನ್ನು ಬೆರಳಚ್ಚು ಮಾಡಿ ಸಲ್ಲಿಸದಿರುವುದು. ಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ (ಸ್ಯ El el ೩ EL © dA 2 ಛಲ ಜ್ರ ೦ ಭು ಫ್ರೀ (ಡು ತ ಶಿ 1) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 12) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 13) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 14) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 15) ವಿಷಯವು ಸ್ಪಷ್ಟವಾಗಿಲ್ಲದಿರುವುದು. 16) ಮತಕ್ಷೇತ್ರ ನಮೂದಿಸದಿರುವುದು. ಟಟ ಅನುಬಂಧ-3 ದಿನಾಂಕ:02.07.2018 ರಿಂದ 12.07.2018ರವರೆಗಿನ ಉಪವೇಶನಗಳಲ್ಲಿ ಪ್ರಶ್ನೆಗಳಿಗೆ ಉತ್ತರಿಸಬೇಕಾದ ದಿನಗಳು ಮತ್ತು ಸಚಿವರು / ಇಲಾಖೆಗಳ ಸಮೂಹಗಳು ಈ ಕೆಳಕಂಡಂತಿದೆ: ಸಮೂಹ ಅ-& ಪ್ರಶ್ನೆಗಳಿಗೆ ತ ನೀಡುವ | ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ದಿನಾಂಕ | ಕಂದಾಯ ಹಾಗೂ ಕೌಶಲ್ಯ |1. ಕಂದಾಯ ಇಲಾಖೆಯಿಂದ ಮುಜರಾಯಿ ಅಭಿವೃದ್ಧಿ, ಉದ್ಯಮಶೀಲತೆ ಹೊರತುಪಡಿಸಿ ಕಂದಾಯ ಮತ್ತು ಜೀವನೋಪಾಯ | 2. ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಸಚಿವರು ಜೀವನೋಪಾಯ ಇಲಾಖೆ ಬೃಹತ್‌ ಮತ್ತು ಮಧ್ಯಮ 1. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಕೈಗಾರಿಕೆ ಹಾಗೂ ಮಾಹಿತಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ತಂತ್ರಜ್ಞಾನ ಹಾಗೂ ಜೈವಿಕ ಸಕ್ಕರೆ ತಂತ್ರಜ್ಞಾನ, ವಿಜ್ಞಾನ ಮತ್ತು | 2, ಮಾಹಿತಿ ತಂತ್ರಜ್ಞಾನ, ಜೈವಿಕ 9ನೇಜುಲೈ | ತಂತ್ರಜ್ಞಾನ ಸಚಿವರು ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು 2018 ತಂತ್ರಜ್ಞಾನ ಇಲಾಖೆ ಸಣ್ಣ ಕೈಗಾರಿಕೆ ಸಚಿವರು | ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ. ಕೈಗಾರಿಕೆಗಳು ಗಣಿ ಮತ್ತು ಭೂ ವಿಜ್ಞಾನ 1. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಗಣಿ ಹಾಗೂ ಮುಜರಾಯಿ ಮತ್ತು ಭೂವಿಜ್ಞಾನ ಸಚಿವರು 2. ಕಂದಾಯ ಇಲಾಖೆಯಿಂದ ಮುಜರಾಯಿ ಕಾರ್ಮಿಕ ಸಚಿವರು... | ಕಾರ್ಮಿಕ ಇಲಾಖೆ ಅರಣ್ಯ ಸಚಿವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಮೂಹ ಆ-8 ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು 10ನೇ ಜುಲೈ 2018 ಮುಖ್ಯಮಂತ್ರಿಗಳು ಇಲಾಖೆಗಳು 1. ಸಂಪುಟ ವ್ಯವಹಾರಗಳ ಇಲಾಖೆ 2. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ 3. ಸಾಂಸ್ಥಿಕ ಹಣಕಾಸು, ಅಬಕಾರಿ, ಸಣ್ಣ ಉಳಿತಾಯ ಮತ್ತು ಲಾಟರಿ ಒಳಗೊಂಡಂತೆ ಆರ್ಥಿಕ ಇಲಾಖೆ 4. ಒಳಾಡಳಿತ ಇಲಾಖೆಯಿಂದ ಗುಪ್ತ ದಳ 5. ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ 6. ಯೋಜನೆ, ಕಾರ್ಯಕ್ರಮ ಸ೦ಯೋಜನೆ ಮತ್ತು ಸಾಂಖ್ಯಿಕ ಇಲಾಖೆ 7. ಇಂಧನ ಇಲಾಖೆ 8. ಸಾರ್ವಜನಿಕ ಉದ್ಯಮಗಳ ಇಲಾಖೆ 9. ಮೂಲಭೂತ ಸೌಲಭ್ಯ ಅಭಿವೃದ್ಧಿ ಇಲಾಖೆ 10. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಜವಳಿ 11. ಹಂಚಿಕೆಯಾಗದ ಇತರೆ ಖಾತೆಗಳು ಉನ್ನತ ಶಿಕ್ಷಣ ಸಚಿವರು ಶಿಕ್ಷಣ ಇಲಾಖೆಯಿಂದ ಉನ್ನತ ಶಿಕ್ಷಣ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು 1. ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಮೂಹ ಇ-೦ ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು 11ನೇ ಜುಲೈ 2018 ಉಪ ಮುಖ್ಯಮಂತ್ರಿಗಳು 1... ಒಳಾಡಳಿತ ಇಲಾಖೆಯಿಂದ ಗುಪ್ತದಳ ಹೊರತುಪಡಿಸಿ ಒಳಾಡಳಿತ 2. ನಗರಾಭಿವೃದ್ಧಿ ಇಲಾಖೆಯಿಂದ () ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (1) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ii) ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (೪) ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ (೪) ನಗರ ಯೋಜನಾ ನಿರ್ದೇಶನಾಲಯ ಒಳಗೊಂಡಂತೆ ಬೆಂಗಳೂರು ನಗರಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳು 3. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಲೋಕೋಪಯೋಗಿ ಸಚಿವರು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಿಂದ ಲೋಕೋಪಯೋಗಿ ಸಹಕಾರ ಸಚಿವರು ಪೌರಾಡಳಿತ, ಸ್ಥಳೀಯ ಸಂಸ್ಥೆಗಳು ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಸಹಕಾರ ಇಲಾಖೆ ನಗರಾಭಿವೃದ್ಧಿ ಇಲಾಖೆಯಿಂದ 1 ಪುರಸಭೆ ಮತ್ತು ಸ್ಥಳೀಯ ಸಂಸ್ಥೆಗಳು (ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು) 2. ಲೋಕೋಪಯೋಗಿ ಇಲಾಖೆಯಿಂದ ಬಂದರು ಮತ್ತು ಒಳನಾಡು ಜಲಸಾರಿಗೆ ವಹತಿ ಮತ್ತು ನಗರಾಭಿವೃದ್ಧಿ ಸಚಿವರು 1. ವಸತಿ ಇಲಾಖೆ. 2. ನಗರಾಭಿವೃದ್ಧಿ ಇಲಾಖೆಯಿಂದ (1) ಮಹಾನಗರ ಪಾಲಿಕೆಗಳು (ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ನಗರಕ್ಕೆ ಸಂಬಂಧಿಸಿದ ವಿಷಯಗಳನ್ನು ಹೊರತುಪಡಿಸಿ) (॥) ನಗರಾಭಿವೃದ್ಧಿ ಪ್ರಾಧಿಕಾರಗಳು (ಬೆಂಗಳೂರು ನಗರಕ್ಕೆ ಸಂಬಂಧಿಸಿದ ವಿಷಯಗಳನ್ನು ಹೊರತುಪಡಿಸಿ) (1) ನಗರ ಭೂ ಸಾರಿಗೆ ನಿರ್ದೇಶನಾಲಯ (೪) ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ೪) ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (1೧೯೦) ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳು, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್‌ ಸಚಿವರು 1. ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ 2. ಅಲ್ಪ ಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್‌ ಇಲಾಖೆ. ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಇಲಾಖೆಗಳು ಭಾರಿ ಮತ್ತು ಮಧ್ಯಮ 1. ಜಲಸಂಪನ್ಮೂಲ ಇಲಾಖೆಯಿಂದ ಭಾರಿ ಮತ್ತು ನೀರಾವರಿ ಹಾಗೂ ಮಧ್ಯಮ ನೀರಾವರಿ ವೈದ್ಯಕೀಯ ಶಿಕ್ಷಣ ಸಚಿವರು | 2. ವೈದ್ಯಕೀಯ ಶಿಕ್ಷಣ ಇಲಾಖೆ ಗ್ರಾಮೀಣಾಭಿವೃದ್ಧಿ ಹಾಗೂ 1. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹ ಪಂಚಾಯತ್‌ ರಾಜ್‌, ಇಲಾಖೆ ಕಾನೂನು ಹಾಗೂ 2. ಕಾನೂನು ಇಲಾಖೆ. 12ನೇ ಜುಲೈ | ಸಂಸದೀಯ ವ್ಯವಹಾರಗಳ |3. ಸಂಸದೀಯ ವ್ಯವಹಾರಗಳು ಮತ್ತು ಶಾಸನ Rik ಸಚಿವರು ರಚನಾ ಇಲಾಖೆ ಸಾರಿಗೆ ಸಚಿವರು ಸಾರಿಗೆ ಇಲಾಖೆ ಸಣ್ಣ ನೀರಾವರಿ ಸಚಿವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಆರೋಗ್ಯ ಮತ್ತು ಕುಟುಂಬ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲ್ಯಾಣ ಸಚಿವರು | ಪರಿಷ್ಕೃತ ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಸೋಮವಾರ, 02ನೇ ಜುಲೈ, 2018 ಸಂಖ್ಯೆ: 13 ವಿಧಾನ ಸಭೆಯ ಉಪವೇಶನಗಳು ದಿನಾಂಕ:27.06.2018ರಂದು ಹೊರಡಿಸಲಾಗಿರುವ ಲಘು ಪ್ರಕಟಣೆ ಭಾಗ-2ನ್ನು ಮುಂದುವರೆಸುತ್ತ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳನ್ನು ಕೆಳಕಂಡಂತೆ ಪರಿಷ್ಕರಿಸಲಾಗಿದೆ ಎಂದು ಈ ಮೂಲಕ ತಿಳಿಸಲಾಗಿದೆ. ಕ ಪ್ರಶ್ನೆಗಳ ಸೂಚನಾ ಪ್ರಶ್ನೆಗಳ ಸೂಚನಾ ಪಟ್ಟಿ ಪತ್ರಗಳನ್ನು ಬ್ಯಾಲೆಟ್‌ ನಡೆಯುವ ಸ್ಥಳ ಉಪವೇಶಸದ ದಿನಾಂಕ | ಸಮೂಹ ಪತ್ರಗಳ ಬ್ಯಾಲೆಟ್‌ 3 ಸ್ವೀಕರಿಸಲು ಮತ್ತು ಸಮಯ ನಡೆಸುವ ದಿನಾಂಕ ಕೊನೆಯ ದಿನಾಂಕ — 09.07.2018 (ಸೋಮವಾರ) ಅ-ಓಿ 03.07.2018 04.07.2018 DR ನಡದ ದ ಸ 04.07.2018 05.07.2018 3 B ಸ a ?%ಔ RB ಣಿ ಗ್‌ 4 PDP O° Ww 11.07.2018 (ಬುಧವಾರ) ಇ-0 05.07.2018 06.07.2018 ಇ 43 ಟ್ಟ | [3 ಇ ಭಟ 04 12.07.2018 (ಗುರುವಾರ) ಈ-ರಿ. | 05,07,208 06.07.2018 4 Ke ಸ್ಪ ನ L el ಎಸ್‌. ಮೂರ್ತಿ ಕಾರ್ಯದರ್ಶಿ ಕರ್ನಾಟಕ ವಿಧಾನ ಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ವಿಶೇಷ ಸೂಚನೆ ಪ್ರಶ್ನೆಗಳು, ಅರ್ಧ ಗಂಟೆ ಕಾಲಾವಧಿ ಚರ್ಚೆ, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ) ಹೊರಗಡೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ.128, ಮೊದಲನೇ ಮಹಡಿ ವಿಧಾನ ಸೌಧ) ನೀಡತಕ್ಕದ್ದು. ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla.kar.nic.in/assembly/lob/lob.htm ಅಂತರ್ಜಾಲದಲ್ಲಿಯೂ ಲಭ್ಯವಿರುತ್ತದೆ. ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 02ನೇ ಜುಲೈ, 2018 (ಸಮಯ: ಮಧ್ಯಾಹ್ನ 12.30 ಗಂಟೆಗೆ) 1. ವಿಧಾನ ಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ಮಾನ್ಯ ರಾಜ್ಯಪಾಲರಿಂದ ಭಾಷಣ (ರಾಜ್ಯಪಾಲರ ಭಾಷಣ ಮುಗಿದ ಹದಿನೈದು ನಿಮಿಷದ ನಂತರ) 2. ಕಾರ್ಯದರ್ಶಿಯವರ ವರದಿ ಅ) ಮಾನ್ಯ ರಾಜ್ಯಪಾಲರು ಮಾಡಿದ ಭಾಷಣದ ಪ್ರತಿಯನ್ನು ಸಭೆಯಲ್ಲಿ ಮಂಡಿಸುವುದು. ಕಾರ್ಯದರ್ಶಿಯವರು:- ಆ) ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಷ್ಟ್ರಪತಿ/ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. ಇ) 14ನೇ ವಿಧಾನಸಭೆಯ ಅಂದಾಜುಗಳ ಸಮಿತಿಯ ಏಳನೇ ವರದಿಯನ್ನು ಸಭೆಯ ಮುಂದೆ ಮಂಡಿಸುವುದು. ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm KARNATAKA LEGISLATIVE ASSEMBLY (15% ASSEMBLY) FIRST SESSION (2 ADJOURNED MEETING) LIST OF BUSINESS Monday, the 2™ July, 2018 (Time: 12.30 P.M.) 1. ADDRESS BY HON’BLE GOVERNOR TO THE MEMBERS OF BOTH THE HOUSES OF LEGISLATURE (15 Minutes after Governor’s Address) 2. SECRETARY’S REPORT a) A copy of the Address delivered by Hon’ ble Governor. Secretary to lay:- b) A List of Bills which have received the assent of President‘Governor subsequent to the last report. c) A copy of the 77 Report of the Estimates Committee of 14" Legislative Assembly. 3. OBITUARY REFERENCE S. MURTHY Secretary ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla. kar.nic.in/assemblyflob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 03ನೇ ಜುಲೈ, 2018 (ಸಮಯ: ಬೆಳಿಗ್ಗೆ 10.30 ಗಂಟಿಗೆ) 1. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ ಹಾಯಿ “ದಿನಾಂಕ 02ನೇ ಜುಲೈ, 2018ರ ಸೋಮವಾರದಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞಕಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ” ಎಂದು ಶ್ರೀ ಈಶ್ವರ್‌ ಬಿ. ಖಂಡ್ರೆ ಅವರು ಸೂಚಿಸುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು ಅನುಮೋದಿಸುವುದು. 2. ಗಮನ ಸೆಳೆಯುವ ಸೂಚನೆಗಳು 1) ಶ್ರೀ ಎ.ಎಸ್‌. ಪಾಟೀಲ್‌ ನಡಹಳ್ಳಿ ಅವರು ವಿಜಯಪುರ ಜಿಲ್ಲೆ, ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ಗ್ರಾಮದಲ್ಲಿ 11011 ಕೆ.ವಿ. ಉಪ-ಕೇಂದ್ರ ನಿರ್ಮಿಸುವ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/fassembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾ೦ಕ 04ನೇ ಜುಲೈ, 2018 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ 2. ಚುನಾವಣಾ ಪ್ರಸ್ತಾವ ಎಬಿ ಶ್ರೀ ಕೃಷ್ಣ ಭೈರೇಗೌಡ (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಸಚಿವರು) ಅವರು:- 1 ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 265(1ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು ಚುನಾಯಿಸಬೇಕೆ೦ದು ಸೂಚಿಸುವುದು. 2) ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 268(1)ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ಅಂದಾಜುಗಳ ಸಮಿತಿಗೆ ಹದಿನೆಂಟು ಜನ ಸದಸ್ಯರನ್ನು ಚುನಾಯಿಸಬೇಕೆ೦ದು ಸೂಚಿಸುವುದು. 3) ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 2710ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು ಚುನಾಯಿಸಬೇಕೆಂದು ಸೂಚಿಸುವುದು. 2; 4) 5) 6) 7) 8) 9) 10) -12:- ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 272(1)ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ಹಕ್ಕುಬಾಧ್ಯತೆಗಳ ಸಮಿತಿಗೆ ಒಂಭತ್ತು ಜನ ಸದಸ್ಯರನ್ನು ಚುನಾಯಿಸಬೇಕೆ೦ದು ಸೂಚಿಸುವುದು. ಕರ್ನಾಟಕ ವಿಧಾನಸಬೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 277(0ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ಅಧೀನ ಶಾಸನ ರಚನಾ ಸಮಿತಿಗೆ ಹದಿನೈದು ಜನ ಸದಸ್ಯರನ್ನು ಚುನಾಯಿಸಬೇಕೆಂದು ಸೂಚಿಸುವುದು. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 281ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ಸರ್ಕಾರಿ ಭರವಸೆಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು ಚುನಾಯಿಸಬೇಕೆಂದು ಸೂಚಿಸುವುದು. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 283(1)ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ಸದಸ್ಯರುಗಳ ಖಾಸಗಿ ವಿಧೇಯಕಗಳ ಹಾಗೂ ನಿರ್ಣಯಗಳ ಸಮಿತಿಗೆ ಹತ್ತು ಜನ ಸದಸ್ಯರನ್ನು ಚುನಾಯಿಸಬೇಕೆ೦ದು ಸೂಚಿಸುವುದು. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 286ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಗೆ ಹದಿನೈದು ಜನ ಸದಸ್ಯರನ್ನು ಚುನಾಯಿಸಬೇಕೆಂದು ಸೂಚಿಸುವುದು. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 288ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಹದಿನೈದು ಜನ ಸದಸ್ಯರನ್ನು ಚುನಾಯಿಸಬೇಕೆ೦ದು ಸೂಚಿಸುವುದು. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 370(2)ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ವಸತಿ ಸೌಕರ್ಯಗಳ ಸವಿತಿಗೆ ಹನ್ನೆರಡು ಜನ ಸದಸ್ಯರನ್ನು ಚುನಾಯಿಸಬೇಕೆ೦ದು ಸೂಚಿಸುವುದು. ತೆ! 1) 2) 3) 4) ೬13 3. ಗಮನ ಸೆಳೆಯುವ ಸೂಚನೆಗಳು ಶ್ರೀ ಗೋವಿಂದ ಎಂ. ಕಾರಜೋಳ ಅವರು ಭೂ ಒಡೆತನ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರಿಗೆ ಭೂಮಿ ಖರೀದಿಸಲು ಅನುಕೂಲ ಮಾಡಿಕೊಡುವ ವಿಷಯದ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಜೆ.ಸಿ. ಮಾಧುಸ್ವಾಮಿ ಅವರು ಸಹಕಾರಿ ಕಾಯಿದೆ ತಿದ್ದುಪಡಿಯಾದ ನಂತರ ಸಹಕಾರ ಸಂಘಗಳ ಸರ್ವಸದಸ್ಯರ ಸಭೆಗೆ ವಿಧಿಸಿರುವ ಮಾನದಂಡಗಳಿಂದಾಗಿ ಸಭೆಗಳಲ್ಲಿ ಬಹುಪಾಲು ಸದಸ್ಯರು ಭಾಗಿಯಾಗಲು ಉಂಟಾಗಿರುವ ಸಮಸ್ಯೆಯ ಬಗ್ಗೆ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಜಿ. ಸೋಮಶೇಖರ ರೆಡ್ಡಿ ಅವರು ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ಬರುವ ಸಾರ್ವಜನಿಕರು ಹೆಚ್ಚಿನ ಚಿಕಿತ್ಸೆ ಸೌಲಭ್ಯವಿಲ್ಲದೆ ತೊಂದರೆ ಅನುಭವಿಸುತ್ತಿದ್ದು, ಸಂಸ್ಥೆಗೆ ಬಿಡುಗಡೆಯಾಗಿರುವ ಅನುದಾನ ಬಳಕೆ ಹಾಗೂ ಮೂಲಭೂತ ಸೌಕರ್ಯ ನೀಡುವ ಸಂಬಂಧ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಮಾನ್ಯ ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಪ್ರತಾಪ್‌ಗೌಡ ಪಾಟೀಲ್‌ ಅವರು ಹೊಸ ತಾಲ್ಲೂಕುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ಪ್ರಾರಂಭ ಮಾಡದಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಎಸ್‌. ಮೂರ್ತಿ ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 5ನೇ ಜುಲೈ, 2018 (ಸಮಯ: ಬೆಳಿಗ್ಗೆ 11.30 ಗಂಟೆಗೆ) ಆಯವ್ಯಯ ಮಂಡನೆ ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಯವರು) ಅವರು 2018-19ನೇ ಸಾಲಿನ “ಆಯವ್ಯಯ” ಮಂಡಿಸುವುದು. ಎಸ್‌. ಮೂರ್ತಿ ಕಾರ್ಯದರ್ಶಿ KARNATAKA LEGISLATIVE ASSEMBLY (153 ASSEMBLY) FIRST SESSION (2 ADJOURNED MEETING) LIST OF BUSINESS Thursday, the 5" July, 2018 (Time: 11.30 AM.) PRESENTATION OF BUDGET Sri H.D. Kumaraswamy (Hon'ble Chief Minister) to present the “Budget” for the year 2018-19. ೪. MURTHY Secretary ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 6ನೇ ಜುಲೈ, 2018 (ಸಮಯ: ಬೆಳಿಗ್ಗೆ 10.00 ಗಂಟೆಗೆ) 1. ಉಪ ಸಭಾಧ್ಯಕ್ಷರ ಚುನಾವಣೆ ಅ) ಶ್ರೀ ಎಂ. ಕೃಷ್ಣಾರೆಡ್ಡಿ ಅವರನ್ನು ವಿಧಾನ ಸಭೆಯ “ಉಪ ಸಭಾಧ್ಯಕ್ಷ”ರನ್ನಾಗಿ ಚುನಾಯಿಸಬೇಕೆಂದು ವಿಧಾನಸಭಾ ಸದಸ್ಯರಾದ ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು ಸೂಚಿಸುವುದು. ಆ) ವಿಧಾನಸಭಾ ಸದಸ್ಯರಾದ ಶ್ರೀ ಕೆ. ಗೋಪಾಲಯ್ಯ ಅವರು ಅನುಮೋದಿಸುವುದು. 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು 7. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು: ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು 31ನೇ ಮಾರ್ಚ್‌, 2017ಕ್ಕೆ ಕೊನೆಗೊಂಡ ವರ್ಷಕ್ಕೆ ನೀಡಿರುವ ಈ ಕೆಳಕಂಡ ವರದಿಗಳನ್ನು ಸಭೆಯ ಮುಂದಿಡುವುದು: 1) ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಮೇಲಿನ ವರದಿ (2018ನೇ ವರ್ಷದ ವರದಿ ಸಂಖ್ಯೆ-!) 2) ಸಾಮಾನ್ಯ ಮತ್ತು ಸಾಮಾಜಿಕ ವಲಯದ ಮೇಲಿನ ವರದಿ (2018ನೇ ವರ್ಷದ ವರದಿ ಸಂಖ್ಯೆ-2) 11. ಸದಸ್ಯರಿಗೆ ಈಗಾಗಲೇ ಕಳುಹಿಸಲಾಗಿರುವ ಮೊದಲನೇ ಹಾಗೂ ಎರಡನೇ ಪಟ್ಟಿಯ ರೀತ್ಯಾ. *2/.. 3. ಕಾರ್ಯದರ್ಶಿಯವರ ವರದಿ 14ನೇ ವಿಧಾನಸಭೆಯ ಅಧೀನ ಶಾಸನ ರಚನಾ ಸಮಿತಿಯ 46ನೇ ವರದಿಯನ್ನು ಸಭೆಯ ಮುಂದೆ ಮಂಡಿಸುವುದು. ಕಾರ್ಯದರ್ಶಿಯವರು: 4. ರಾಜ್ನಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವದ ಶ್ರ ಮೇಲೆ ಮುಂದುವರೆದ ಚರ್ಚೆ ಹಾಗೂ ಸರ್ಕಾರದ ಉತ್ತರ ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಸೋಮವಾರ. ದಿನಾಂಕ 9ನೇ ಜುಲೈ. 2018 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವದ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಮೊದಲನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ಮೊದಲನೇ ಪಟ್ಟಿ 3. ವಿತ್ತೀಯ ಕಾರ್ಯಕಲಾಪಗಳು ಅ) 2018-19ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. ಆ) 2018-19ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮಂಡನೆ ಹಾಗೂ ಚರ್ಚೆ: ಲಿ ಹ ಬೇಡಿಕೆಯ ಹೆಸರು ಸಂಖ್ಯೆ ರ್ಜ 04 ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 06 ಮೂಲಭೂತ ಸೌಕರ್ಯ ಅಭಿವೃದ್ಧಿ 24 ಇಂಧನ 26 "ಹವ ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ “2/ 05 ಒಳಾಡಳಿತ ಮತ್ತು ಸಾರಿಗೆ 20 ೇಕೋಪಯೋಗಿ 14 ಕಂದಾಯ 09 ಸಹಕಾರ 21 ಜಲ ಸಂಪನ್ಮೂಲ 17 ಶಿಕ್ಷಣ 15 ಮಾಹಿತಿ ತಂತ್ರಜ್ಞಾನ 18 ವಾಣಿಜ್ಯ ಮತ್ತು ಕೈಗಾರಿಕೆ 07 ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇ ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ 01 ಕೃಷಿ ಮತ್ತು ತೋಟಗಾರಿಕೆ ' 02 ಪಶುಸಂಗೋಪನೆ ಮತ್ತು ಮೀನುಗಾರಿಕೆ 10 ಸಮಾಜ ಕಲ್ಯಾಣ 16 ವಸತಿ 19 ಗರಾಭಿವೃದ್ಧಿ 12 ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನೆ ಸೇವೆಗಳು WE ಜತತತ ನಾಗರೀಕ ಸರಬರಾಜು 22 ಆರೋಗ್ಯ ಮತ್ತು ಕುಟುಂಬ ಕಲ್ಯಾಣ 23 ಕಾರ್ಮಿಕ ಮತು ಕೌಶಲ್ಯ ಅಭಿವೃದ್ಧಿ ದು 08 ಅರಣ್ಯ, ಜೀವಿಶಾಸ ಮತು ಪರಿಸರ ಮೆ ಧಿ 1. [ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮು ಥಿ 25 |ಕನ್ನಡ ಮತ್ತ ಸಂಸ್ಕೃತ ಟಿ 1) 2) 1) 2) -23:- 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಲಕಾಲಾವಧಿ ಚರ್ಚೆ ಶ್ರೀ ಜೆ.ಸಿ. ಮಾಧುಸ್ವಾಮಿ, ಶ್ರೀಮತಿ ಕೆ. ಪೂರ್ಣಿಮಾ, ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಹಾಗೂ ಶ್ರೀ ಬೆಳ್ಳಿಪ್ತಕಾಶ್‌ ಇವರುಗಳು ಕರ್ನಾಟಕದಲ್ಲಿರುವ ಗೊಲ್ಲ (ಯಾದವ) ಜನಾಂಗದವರನ್ನು ಮೊದಲು ೫.7. ವರ್ಗಕ್ಕೆ ಸೇರಿಸಿದ್ದು ತದನಂತರ ಔ.೦ಖ-Aಿ ವರ್ಗಕ್ಕೆ ಸೇರಿಸಲಾಗಿರುತ್ತದೆ. ಆದರೆ, ಅವರುಗಳು ಗುಡ್ಡಗಾಡಿನಲ್ಲಿ ಗುಡಿಸಲುಗಳಲ್ಲಿ ವಾಸ ಮಾಡುತ್ತಿರುವುದರಿಂದ ಅವರುಗಳನ್ನು 5.7. (ಪರಿಶಿಷ್ಟ ವರ್ಗ) ವರ್ಗಕ್ಕೆ ಸೇರಿಸುವ ಬಗ್ಗೆ ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀ ಪಿ. ರಾಜೀವ್‌, ಶ್ರೀ ಡಿ.ಎಸ್‌. ಸುರೇಶ್‌ ಮತ್ತು ಶ್ರೀಮತಿ ಕೆ. ಪೂರ್ಣಿಮಾ ಇವರುಗಳು ರೈಟೆಕ್‌ ಕೃಷಿ ವಿಶ್ವವಿದ್ಯಾಲಯವು ಕೃಷಿ ಶಿಕ್ಷಣದ ಮೂಲ ಉದ್ದೇಶಕ್ಕೆ ಧಕ್ಕೆ ಉಂಟು ಮಾಡಿರುವುದಲ್ಲದೆ ಸರ್ಕಾರಿ ನಿಯಮಗಳನ್ನು ಉಲ್ಲಂಘನೆ ಮಾಡಿರುವುದರಿಂದ ರೈತರು ಹಾಗೂ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿರುವ ಬಗ್ಗೆ ನೀಡಿರುವ ಸೂಚನೆಯ ಮೇಲೆ ಚರ್ಚೆ. 5. ಗಮನ ಸೆಳೆಯುವ ಸೂಚನೆಗಳು ಶ್ರೀ ಜಿ. ಸೋಮಶೇಖರ ರೆಡ್ಡಿ ಅವರು ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ಬರುವ ಸಾರ್ವಜನಿಕರು ಹೆಚ್ಚಿನ ಚಿಕಿತ್ಸೆ ಸೌಲಭ್ಯವಿಲ್ಲದೆ ತೊ೦ದರೆ ಅನುಭವಿಸುತ್ತಿದ್ದು, ಸಂಸ್ಥೆಗೆ ಬಿಡುಗಡೆಯಾಗಿರುವ ಅನುದಾನ ಬಳಕೆ ಹಾಗೂ ಮೂಲಭೂತ ಸೌಕರ್ಯ ನೀಡುವ ಸಂಬಂಧ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಮಾನ್ಯ ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು ಶ್ರೀ ಪಿ. ರಾಜೀವ್‌ ಅವರು ಅಂಧ್ರಪ್ರದೇಶದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಹಳ್ಳಿಗಳಲ್ಲಿ ವಾಸವಾಗಿರುವ ದಾಸರ ಜಾತಿಗೆ ಸೇರಿದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಅನಕ್ಷರಸ್ಥರಾಗಿದ್ದು ಅವರುಗಳು ಮಾಹಿತಿಯ ಕೊರತೆಯಿ೦ದ ದಾಸರಿ ಎ೦ದು ತಪ್ಪಾಗಿ ನಮೂದಿಸಿಕೊಂಡಿರುವುದರಿಂದ ಅವರುಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲು ತಾಲ್ಲೂಕು ಕಛೇರಿಗಳಲ್ಲಿ ನಿರಾಕರಿಸುತ್ತಿರುವ ಕುರಿತು ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಎಡ್ಡೆ ., 3) 4) 5) 6) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.infassembly/lob/lob.htm 4- ಶ್ರೀ ನರಸಿಂಹ ನಾಯಕ (ರಾಜುಗೌಡ) ಅವರು ಹೈದ್ರಾಬಾದ್‌ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಭೂ ಪರಿರ್ವತನೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದವರಿಗೆ ಅನುಮತಿ ನೀಡುವ ಮತ್ತು ತೆರಿಗೆ ಸೌಲಭ್ಯ ಸೇರಿದಂತೆ ಅಗತ್ಯ ಸವಲತ್ತುಗಳನ್ನು ನೀಡಿ ಕೈಗಾರಿಕೆಗಳ ಸ್ಥಾಪನೆಗೆ ಪ್ರೋತ್ಸಾಹ ನೀಡುವ ಕುರಿತು ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರ ಗಮನ ಸೆಳೆಯುವುದು. ಶ್ರೀ ಪ್ರತಾಪ್‌ಗೌಡ ಪಾಟೀಲ್‌ ಅವರು ಹೊಸ ತಾಲ್ಲೂಕುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ಪ್ರಾರಂಭ ಮಾಡದಿರುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು ರೈತರ ಬಗರ್‌ ಹುಕ್ಕುಂ ಸಾಗುವಳಿ ಮಾಡಿಕೊಂಡಿರುವ ಬಗ್ಗೆ ಅರ್ಜಿ ಸಲ್ಲಿಸಲು ನೀಡಿರುವ ಸೌಲಭ್ಯದ ಬಗ್ಗೆ ಮಾನ್ಯ ಕ೦ದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ ಮಹಾದೇವ ಅವರು ಪಿರಿಯಾಪಟ್ಟಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕರಡಿ ಬೊಕ್ಕೆ ಗಿರಿಜನರ ಹಾಡಿಯು ಮೂಲಭೂತ ಸೌಲಭ್ಯಗಳಿಲ್ಲದೇ ಅಲ್ಲಿನ ಜನರ ಬದುಕು ಶೋಚನಿಯ ಸ್ಥಿತಿಯಲ್ಲಿರುವುದರಿಂದ, ಅವರುಗಳಿಗೆ ಮೂಲಭೂತ ಸೌಲಭ್ಯಗಳನ್ನು ಕೂಡಲೇ ನೀಡುವ ಕುರಿತು ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಎಸ್‌. ಮೂರ್ತಿ ಕಾರ್ಯದರ್ಶಿ. ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾ೦ಕ 10ನೇ ಜುಲೈ, 2018 (ಸಮಯ: ಬೆಳಿಗ್ಗೆ 10.30 ಗಂಟಿಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಎರಡನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ; ಎರಡನೇ ಪಟ್ಟ 2. ವಿತ್ತೀಯ ಕಾರ್ಯಕಲಾಪಗಳು 2018-19ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಹಾಗೂ ಈ ಕೆಳಕಂಡ ಅನುದಾನಗಳ ಬೇಡಿಕೆಗಳ ಮೇಲೆ ಮುಂದುವರೆದ ಚರ್ಚೆ: ಬೇಡಿಕೆ ತ ಸಂಖ್ಯೆ ಬೇಡಿಕೆಯ ಹೆಸರು 03 (ಆರ್ಥಿಕ 04 | ಮತ್ತು ಆಡಳಿತ ಸುಧಾರಣಾ ಇಲಾಖೆ 06 | ಮೂಲಭೂತ ಸೌಕರ್ಯ ಅಭಿವೃದ್ಧಿ 24 ಇಂಧನ 26 ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ 05 ಒಳಾಡಳಿತ ಮತ್ತು ಸಾರಿಗೆ 20 ಲೋಕೋಪಯೋಗಿ 14 ಕಂದಾಯ “2 -೭ 2 ;- 09 ಸಹಕಾರ 2] ಜಲ ಸಂಪನ್ಮೂಲ 17 ಶಿಕಣ ೦ 15 ಮಾಹಿತಿ ತಂತ್ರಜ್ಞಾನ 18 ವಾಣಿಜ್ಯ ಮತ್ತು ಕೈಗಾರಿಕೆ 07 ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ 27 ಕಾನೂನು ೦ಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಷಿ ಮತ್ತು ತೋಟಗಾರಿಕೆ ಸಶುಸಂಗೋಪನೆ ಮತ್ತು ಮೀನುಗಾರಿಕೆ ಮಾಜ ಕಲ್ಯಾಣ [) ೦೦ 2 ತ್ಮಾ es eM ಎ Ne € ನ ಅ 2 ಹ € 2 6 19 ನಗರಾಭಿವೃದ್ಧಿ 12 ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು 13 ಆಹಾರ ಮತ್ತು ನಾಗರೀಕ ಸರಬರಾಜು 22 ಆರೋಗ್ಯ ಮತ್ತು ಕುಟುಂಬ ಕಲ್ಯಾಣ 23 ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ 1] ಮಹಿಳಾ ಮತ್ತು ಮಕ್ಕಳ ಅಭಿವುದಿ ೪” 25 |ಕನ್ನಡ ಮತ್ತು ಸಂಸ್ಕೃತಿ 3. ಗಮನ ಸೆಳೆಯುವ ಸೂಚನೆಗಳು 1) ಶ್ರೀ ಸಿ.ಎಂ. ಉದಾಸಿ ಅವರು ಹಾವೇರಿ ಜಿಲ್ಲೆಗೆ ಹೊಸದಾಗಿ ಸರ್ಕಾರಿ ಮೆಡಿಕಲ್‌ ಕಾಲೇಜು ಮಂಜೂರು ಮಾಡುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. «3. -: ತ3ಿ2- 2) ಶ್ರೀ ಈ. ತುಕರಾಂ ಅವರು ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ನರಸಿ೦ಗಾಪುರ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ದೋಣಿಮಲೈನಲ್ಲಿರುವ ಕೇಂದ್ರ ಸರ್ಕಾರಿ ಸ ಸಮುದ ಎನ್‌.ಎ೦.ಡಿ.ಸಿ. ಕಂಪನಿಯು. ವಾಣಿಜ್ಯ ಮತ್ತು ಕೈಗಾರಿಕಾ. ಉದ್ಯಮ ಮತ್ತು ಎಸ್‌.ಸಿ. ಮತ್ತು ಎಸ್‌.ಟಿ. ಕಾಯ್ದೆಯನ್ನು ಉಲ್ಲಂಘಿಸಿರುವುದಲ್ಲದೇ ಸುತ್ತಮುತ್ತ. ಗ್ರಾಮಗಳ ಚ ಮೇಲೆ ದೌರ್ಜನ್ಯವೆಸಗಿರುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವರ ಮನ ಸೆಳೆಯುವುದು. 3) ಶ್ರೀ ದಿನಕರ್‌ ಕೆ. ಶೆಟ್ಟ ಅವರು ಶರಾವತಿ ನದಿಯ ಮೂಲದ ಹೊನ್ನಾವರ ಪೂರ್ವ ಹಾಗೂ ಮಾರ್ಗ ಮಧ್ಯದ ಒಂಭತ್ತು ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಪೌರಾಡಳಿತ, ಸ್ಥಳೀಯ ಸಂಸ್ಥೆಗಳು ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. 4) ಶ್ರೀ ಅರವಿಂದ ಲಿಂಬಾವಳಿ ಅವರು ಮಹದೇವಪುರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಟ್ಟಂದೂರು ಅಗ್ರಹಾರ ಕೆರೆ ಸಂಪೂರ್ಣವಾಗಿ ಒತ್ತುವರಿಯಾಗಿದ್ದು, ಕೆರೆಯ ಪ್ರದೇಶದ ಒತ್ತುವರಿಯನ್ನು ಕೂಡಲೇ ತೆರವುಗೊಳಿಸಿ ಕೆರೆಯನ್ನು ಸಂರಕ್ಷಿಸುವ ಕುರಿತು ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. 5) ಶ್ರೀ ಅರಗ ಜ್ಞಾನೇಂದ್ರ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಮಂಜೂರಾಗಿರುವ ಪಂಚಾಯ್ತಿಗಳ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಿದ ತರುವಾಯ ಅವರುಗಳು ವಸತಿ ಕಾಮಗಾರಿಯನ್ನು ಪ್ರಾರಂಭಿಸಿದ್ದು, ವಸತಿ ನಿಗಮವು ಕಾಮಗಾರಿಯನ್ನು ತಡೆಹಿಡಿದಿರುವುದರಿಂದ ವಸತಿ ಫಲಾನುಭವಿಗಳಿಗೆ. ತೊಂದರೆಯಾಗಿರುವ ಬಗ್ಗೆ ಮಾನ್ಯ ವಸತಿ ಮತ್ತು ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 6) ಶ್ರೀ ಸಿ.ಎನ್‌. ಬಾಲಕೃಷ್ಣ ಅವರು ಬೆ೦ಗಳೂರು ನಗರ ಸಿವಿಲ್‌ ಪೊಲೀಸ್‌ ಹುದ್ದೆಗೆ 2017ರ ಮೇ 28ರಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಯಂತೆ ವೈದ್ಯಕೀಯ ಪರೀಕ್ಷೆ, ಸಿಂಧುತ್ವ ಹಾಗೂ ಇತರೆ ದಾಖಲಾತಿಗಳ ಪರಿಶೀಲನೆ ಪೂರ್ಣಗೊಂಡಿದ್ದು, ಕೂಡಲೇ ನೇಮಕಾತಿ ಆದೇಶ ಹೊರಡಿಸಿ ಸ್ಥಳ ನಿಯುಕ್ತಿಗೊಳಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಸ್‌. ಮೂರ್ತಿ ಕಾರ್ಯದರ್ಶಿ. ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮು೦ದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾ೦ಕ 11ನೇ ಜುಲೈ, 2018 (ಸಮಯ: ಬೆಳಿಗ್ಗೆ 10.30 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಮೂರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ್ಯ ಮೂರನೇ ಪಟ್ಟಿ 2. ವಿತ್ತೀಯ ಕಾರ್ಯಕಲಾಪಗಳು 2018-19ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಹಾಗೂ ಈ ಕೆಳಕಂಡ ಅನುದಾನಗಳ ಬೇಡಿಕೆಗಳ ಮೇಲೆ ಮುಂದುವರೆದ ಚರ್ಚೆ: ಬೇಡಿಕೆ ಬ ಸಂಖೆ ಬೇಡಿಕೆಯ ಹೆಸರು $ 03 | ಆರ್ಥಿಕ 04 ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 06 ಮೂಲಭೂತ ಸೌಕರ್ಯ ಅಭಿವೃದ್ಧಿ 24 ಇಂಧನ 26 ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ 05 ಒಳಾಡಳಿತ ಮತ್ತು ಸಾರಿಗೆ 20 ' ಲೋಕೋಪಯೋಗಿ .2/ .. ವಿ 14 ಕಂದಾಯ 09 ಸಹಕಾರ 21 [ಜಲ ಸಂಪನ್ಮೂಲ 17 ಶಿಕ್ಷಣ _ 15 ಮಾಹಿತಿ ತಂತ್ರಜ್ಞಾನ 18 ವಾಣಿಜ್ಯ ಮತ್ತು ಕೈಗಾರಿಕೆ 07 ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ 27 ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ 01 ಕೃಷಿ ಮತ್ತು ತೋಟಗಾರಿಕೆ 02 ಪಶುಸ೦ಗೋಪನೆ ಮತ್ತು ಮೀನುಗಾರಿಕೆ 10 ಸಮಾಜ ಕಲ್ಯಾಣ | 16 ವಸತಿ 19 ನಗರಾಭಿವೃದ್ಧಿ 12 ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು 13 ಆಹಾರ ಮತ್ತು ನಾಗರೀಕ ಸರಬರಾಜು | 22 ಆರೋಗ್ಯ ಮತ್ತು ಕುಟುಂಬ ಕಲ್ಯಾಣ 23 ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ 11 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 25 ಕನ್ನಡ ಮತ್ತು ಸಂಸ್ಕೃತಿ 3. ಗಮನ ಸೆಳೆಯುವ ಸೂಚನೆಗಳು 1) ಡಾ. ಎಸ್‌. ಶಿವರಾಜ್‌ ಪಾಟೀಲ್‌ ಅವರು ರಾಯಚೂರು ವಿಧಾನಸಭಾ ಕ್ಷೇತ್ರದ ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. “3. ಇತಿ 2 ಶ್ರೀ ಹೆಚ್‌. ಹಾಲಪ್ಪ ಅವರು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೊಳೆಬಾಗಿಲಿನಲ್ಲಿ ಪ್ರಸಕ್ತ 4 ಲಾಂಚ್‌ಗಳನ್ನು ಒದಗಿಸಿದ್ದು, ಅದಕ್ಕೆ ಅಗತ್ಯ ಅನುದಾನ ನೀಡದಿರುವುದರಿಂದ, ಡೀಸಲ್‌ ವೆಚ್ಚದ ಕೊರತೆ ಮತ್ತು ಸಿಬ್ಬಂದಿಗಳಿಗೆ ವೇತನ ನೀಡಲು ಅನಾನುಕೂಲ ಆಗುತ್ತಿರುವ ಬಗ್ಗೆ ಮಾನ್ಯ ಪೌರಾಡಳಿತ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. 3) ಡಾ: ಹೆಚ್‌.ಡಿ. ರಂಗನಾಥ್‌ ಅವರು ರಾಜ್ಯದಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ತಂದಿದ್ದು, ಕುಣಿಗಲ್‌ ತಾಲ್ಲೂಕಿನಲ್ಲಿ ಎಲ್ಲಾ ನಾಗರಿಕರನ್ನು ವಿಮೆ ವ್ಯಾಪ್ತಿಗೊಳಪಡಿಸಿ ಆರೋಗ್ಯ ರಕ್ಷಣೆಯನ್ನು ನೀಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. 4) ಶ್ರೀ ಎನ್‌.ಎ. ಹ್ಯಾರಿಸ್‌ ಅವರು ರಾಜ್ಯದಲ್ಲಿ ಅಬಕಾರಿ ಇಲಾಖೆ ಲೈಸೆನ್ಸ್‌ದಾರರಿಗೆ ಗರಿಷ್ಠ ಪ್ರಮಾಣದಲ್ಲಿ ಮದ್ಯಪಾನ ಮಾರಾಟ ಮಾಡಬೇಕೆಂಬ ಷರತ್ತು ವಿಧಿಸಿರುವುದನ್ನು ಹಿಂಪಡೆಯುವ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 5) ಶ್ರೀ ಸಿ.ಎಸ್‌. ನಿರಂಜನ್‌ ಕುಮಾರ್‌ ಅವರು ಗುಂಡ್ಲುಪೇಟೆಯಲ್ಲಿ ಹೊಸದಾಗಿ ನಿರ್ಮಾಣಗೊಂಡು ಉದ್ಭಾಟನೆಯಾಗಿರುವ ಹೆರಿಗೆ ಆಸ್ಪತ್ರೆಗೆ ಕೂಡಲೇ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು ನೇಮಕ ಮಾಡುವ ಕುರಿತು ಮಾನ್ಯ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. 6) ಶ್ರೀ ರಾಜಾ ವೆಂಕಟಪ್ಪ ನಾಯಕ ಅವರು ಹೈದ್ರಾಬಾದ್‌ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ರಾಯಚೂರು ಜಿಲ್ಲೆಯಲ್ಲಿನ ಕಾರ್ಮಿಕರು, ಸಾರ್ವಜನಿಕರು ಹಾಗೂ ನಿರುದ್ಯೋಗಿಗಳು ಉದ್ಯೋಗವನ್ನು ಅರಸಿ ವಲಸೆ ಹೋಗುತ್ತಿರುವುದರಿಂದ, ಸ್ಥಳೀಯರಿಗೆ ಅನುಕೂಲವಾಗುವಂತೆ ಸಣ್ಣ-ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಿ ಅವರ ಆರ್ಥಿಕ ಜೀವನಮಟ್ಟ ಸುಧಾರಿಸಲು ಅನುಕೂಲ ಮಾಡುವ ಬಗ್ಗೆ ಮಾನ್ಯ ಸಣ್ಣ ಕೈಗಾರಿಕೆ ಸಚಿವರ ಗಮನ ಸೆಳೆಯುವುದು. 7) ಶ್ರೀ ಅರಗ ಜ್ಞಾನೇಂದ್ರ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಮಂಜೂರಾಗಿರುವ ವಸತಿಗಳನ್ನು ನಿರ್ಮಿಸುವ ಸಂಬಂಧ ಬಿಲ್‌ ಪಡೆಯಲು ಇನ್ನಷ್ಟೂ ಸಮಯಾವಕಾಶ ನೀಡುವ ಬಗ್ಗೆ ಮಾನ್ಯ ವಸತಿ ಮತ್ತು ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಎಸ್‌. ಮೂರ್ತಿ ಕಾರ್ಯದರ್ಶಿ. ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಕ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 12ನೇ ಜುಲೈ, 2018 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ವಿತ್ತೀಯ ಕಾರ್ಯಕಲಾಪಗಳು 2018-19ನೇ ಸಾಲಿನ ಆಯವ್ಯಯ ಅಂದಾಜುಗಳು ಹಾಗೂ ಬೇಡಿಕೆಗಳ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. 2. ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು 1. ಕರ್ನಾಟಕ ಧನವಿನಿಯೋಗ (ಸಂಖ್ಯೆ 2) ವಿಧೇಯಕ, 2018 ಶ್ರೀ ಹೆಚ್‌.ಡಿ. ಕುಮಾರಸ್ವಾಮಿ, (ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ 2) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಕರ್ನಾಟಕ ಮೌಲ್ಯ ವರ್ಧಿತ ತೆರಿಗೆ (ತಿದ್ದುಪಡಿ) ವಿಧೇಯಕ, 2018 ಶ್ರೀ ಹೆಚ್‌.ಡಿ. ಕುಮಾರಸ್ವಾಮಿ, (ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಮೌಲ್ಯ ವರ್ಧಿತ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2/ .. 3. ಕರ್ನಾಟಕ ವಿದ್ಯುಚ್ಛಕ್ತಿ (ಬಳಕೆ ಅಥವಾ ಮಾರಾಟದ ಮೇಲೆ ತೆರಿಗೆ ನಿರ್ಧರಣೆ) (ತಿದ್ದುಪಡಿ) ವಿಧೇಯಕ, 2018 ಶ್ರೀ ಹೆಚ್‌.ಡಿ. ಕುಮಾರಸ್ವಾಮಿ, (ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ವಿದ್ಯುಚ್ಛಕ್ತಿ (ಬಳಕೆ ಅಥವಾ ಮಾರಾಟದ ಮೇಲೆ ತೆರಿಗೆ ನಿರ್ಧರಣೆ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 4, ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕ, 2018 ಶ್ರೀ ಡಿ.ಸಿ. ತಮ್ಮಣ್ಣ (ಸಾರಿಗೆ ಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಹಾಗೂ ಅಂಗೀಕರಿಸುವುದು 1. ಕರ್ನಾಟಕ ಧನವಿನಿಯೋಗ (ಸಂಖ್ಯೆ 2) ವಿಧೇಯಕ, 2018 ತ್ರೀ ಹೆಚ್‌.ಡಿ. ಕುಮಾರಸ್ವಾಮಿ, (ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ 2) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಕರ್ನಾಟಕ ಮೌಲ್ಯ ವರ್ಧಿತ ತೆರಿಗೆ (ತಿದ್ದುಪಡಿ) ವಿಧೇಯಕ, 2018 ಶ್ರೀ ಹೆಚ್‌.ಡಿ. ಕುಮಾರಸ್ವಾಮಿ, (ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಮೌಲ್ಯ ವರ್ಧಿತ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎ. ಡಿ/|., 3. ಕರ್ನಾಟಕ ವಿದ್ಯುಚ್ಛಕ್ತಿ (ಬಳಕೆ ಅಥವಾ ಮಾರಾಟದ ಮೇಲೆ ತೆರಿಗೆ ನಿರ್ಧರಣೆ) (ತಿದ್ದುಪಡಿ) ವಿಧೇಯಕ, 2018 ಶ್ರೀ ಹೆಚ್‌.ಡಿ. ಕುಮಾರಸ್ವಾಮಿ, (ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ವಿದ್ಯುಚ್ಛಕ್ತಿ (ಬಳಕೆ ಅಥವಾ ಮಾರಾಟದ ಮೇಲೆ ತೆರಿಗೆ ನಿರ್ಧರಣೆ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕ, 2018 ಶ್ರೀ ಡಿ.ಸಿ. ತಮ್ಮಣ್ಣ (ಸಾರಿಗೆ ಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ನಾಲ್ಕ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ನಾಲ್ಕನೇ ಪಟ್ಟಿ 4. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಸದಸ್ಯರಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಪಟ್ಟಿಯ ರೀತ್ಯಾ. 4. -2 4 :- 5. ಅರ್ಜಿಗಳನ್ನೊಪ್ಪಿಸುವುದು ಶ್ರೀ ಮಹಾಂತೇಶ್‌ ಎಸ್‌. ಕೌಜಲಗಿ, ಮಾನ್ಯ ವಿಧಾನ ಸಭಾ ಸದಸ್ಯರು, ಈ ಕೆಳಕಂಡ ಅರ್ಜಿಗಳನ್ನು ಒಪ್ಪಿಸುವುದು: 1) ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ದೊಡ್ಡವಾಡ ಗ್ರಾಮದಲ್ಲಿರುವ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ಶಿಥಿಲಗೊಂಡಿರುವ ಕಟ್ಟಡವನ್ನು ದುರುಸ್ಲಿಗೊಳಿಸುವ ಬಗ್ಗೆ. ಥಿ fa 2) ಬೆಳಗಾವಿ ಜಿಲ್ಲೆ, ಬೈಲಹೊಂಗಲ ತಾಲ್ಲೂಕಿನ ಅಮಟೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವಲಾಪೂರ ವಿಸ್ತರಣೆ ಪ್ರದೇಶದ ಜೈನ ಬಸ್ತಿಯ ಬಳಿ ಇರುವ ಹೊಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ದುರಸ್ಥಿಗೊಳಿಸುವ ಬಗ್ಗೆ. 3) ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ಕೊರವಿಕೊಪ್ಪ ಗ್ರಾಮದ ಶ್ರೀ ಹನಮಂತದೇವರ ಗುಡಿಯಿಂದ ಸೃಶಾನದವರೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ದುರಸ್ಥಿಗೊಳಿಸುವ ಬಗ್ಗೆ. 4) ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ಮುರಗೋಡ ಗ್ರಾಮದಲ್ಲಿ ಶಿಥಿಲಗೊಂಡಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವನ್ನು ದುರಸ್ಥಿಗೊಳಿಸುವ ಬಗ್ಗೆ. 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ಚದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಆರ್‌. ಅಶೋಕ್‌, ವಿ. ಸುನಿಲ್‌ ಕುಮಾರ್‌, ಸಿ.ಟಿ. ರವಿ, ಅರವಿಂದ ಲಿಂಬಾವಳಿ, ವಿ. ಸೋಮಣ್ಣ, ಡಾ. ಭರತ್‌ ಶೆಟ್ಟಿ ಮತ್ತು ರಾಜೇಶ್‌ ನಾಯಕ್‌ ಇವರುಗಳು ಬೆ೦ಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಡ್ರಗ್‌, ಗಾಂಜಾ ಮತ್ತಿತರ ಮಾದಕ ವಸ್ತುಗಳಿಗೆ ಯುವಜನತೆ ಬಲಿಯಾಗುತ್ತಿರುವುದರಿಂದ, ವೈದ್ಯರ ಚೀಟಿ ಇಲ್ಲದೇ ಅಮಲುಮಿಶ್ರಿತ ಔಷಧ ಸೇರಿದಂತೆ, ಮಾತ್ರೆ, ಇಂಜೆಕ್ಷನ್‌ಗಳನ್ನು ಮಾರಾಟ ಮಾಡುತ್ತಿರುವ ಔಷಧಿ ಅಂಗಡಿಗಳಿಗೆ ಕಡಿವಾಣ ಹಾಕುವುದರ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ೬ 5/ .. 2ರ. 2) ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಸಿ.ಎನ್‌. ಬಾಲಕೃಷ್ಣ, ಕೆ.ಎಂ. ಶಿವಲಿಂಗೇಗೌಡ, 3) 1) 2) ಎಂ. ಶ್ರೀನಿವಾಸ ಮತ್ತು ಕೆ. ಮಹದೇವ ಇವರುಗಳು ಕೇಂದ್ರ ಸರ್ಕಾರವು ರಚಿಸಿರುವ ಕಾವೇರಿ ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ಜಲನಿಯಂತ್ರಣ ಸಮಿತಿಗಳು ಕರ್ನಾಟಕ ಕಾವೇರಿ ನೀರಾವರಿ ಯೋಜನೆಗಳಲ್ಲಿ ನೀರು ಸಂಗ್ರಹಣೆ, ಹಂಚಿಕೆ ಮತ್ತು ಬೆಳೆ ಬೆಳೆಯುವ ಬಗ್ಗೆ ನಿಗಾ ವಹಿಸುವುದರಿಂದ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಹಾಸನ, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿನ ರೈತರಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಟಿ.ಡಿ. ರಾಜೇಗೌಡ, ಈ. ತುಕಾರಾಂ ಮತ್ತು ಅರ್ಬೆಲ್‌ ಶಿವರಾಂ ಹೆಬ್ಬಾರ್‌ ಇವರುಗಳು 2019ರ ಶೈಕ್ಷಣಿಕ ವರ್ಷದಲ್ಲಿ ನೀಟ್‌ ಮತ್ತು ಜೆಇಇ ಪರೀಕ್ಷೆಗಳು ಆನ್‌ಲೈನ್‌ ಮೂಲಕ ನಡೆಯುವುದರಿಂದ, ರಾಜ್ಯದ ವಿದ್ಯಾರ್ಥಿಗಳು ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಮಾಡಿಕೊಂಡಿರುವ ಸಿದ್ಧತೆ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 7. ಗಮನ ಸೆಳೆಯುವ ಸೂಚನೆಗಳು ಶ್ರೀ ಪಿ. ರಾಜೀವ್‌ ಅವರು ರಾಯಭಾಗ ತಾಲ್ಲೂಕಿನಲ್ಲಿರುವ ಜೈನ ಸಮುದಾಯದವರಿಗೆ ಅಲ್ಲ ಸಂಖ್ಯಾತರ ಪ್ರಮಾಣ ಪತ್ರ ನೀಡುವ ಕುರಿತು ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು ಚಿತ್ರದುರ್ಗ, ತುಮಕೂರು ಹಾಗೂ ಹಾಸನ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯಲ್ಲಿ ಯುವಕ-ಯುವತಿಯರಿಗೆ ಕಂಪ್ಯೂಟರ್‌ ತರಬೇತಿ ನೀಡದೆ ಬಿ.ಆರ್‌.ಜಿ.ಎಫ್‌. ಅನುದಾನದ ಕೋಟ್ಯಾಂತರ ರೂಪಾಯಿಗಳನ್ನು ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. » 6/ .. 3) 4) 5) 6) 7) 8) -6:- ಶ್ರೀ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಹುಬ್ಬಳ್ಳಿ-ಧಾರವಾಡ ಮಧ್ಯೆ ನಡೆಯುತ್ತಿರುವ ಬಿ.ಆರ್‌.ಟಿ.ಎಸ್‌. ರಸ್ತೆ ಕಾಮಗಾರಿಯು 5-6 ವರ್ಷಗಳಿಂದ ಮಂದಗತಿಯಲ್ಲಿ ನಡೆಯುತ್ತಿರುವುದರಿಂದ, ಸರಾಗ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದು, ಕಾಮಗಾರಿಯು ಮಂದಗತಿಯಲ್ಲಿ ನಡೆಯಲು ಕಾರಣರಾದ ಅಧಿಕಾರಿ ಮತ್ತು ಗುತ್ತಿಗೆದಾರರ ಮೇಲೆ ಶಿಸ್ತು ಕ್ರಮಕ್ಕೆಗೊಳ್ಳುವಂತೆ ಮಾನ್ಯ ವಸತಿ ಮತ್ತು ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ತಜ್ಞ ವೈದ್ಯರುಗಳು ಹತ್ತು ವರ್ಷ ಸೇವೆ ಸಲ್ಲಿಸುವುದಾಗಿ ಸರ್ಕಾರಕ್ಕೆ ಮುಚ್ಚಳಿಕೆ ಬರೆದುಕೊಟ್ಟಿದ್ದರೂ ಅವರುಗಳನ್ನು ಆದ್ಯತೆಯ ಮೇರೆಗೆ ಸ್ಥಳ ನಿಯುಕ್ತಿಗೊಳಿಸದೇ ಕೆ.ಪಿ.ಎಸ್‌.ಸಿ. ಮುಖಾಂತರ ಹೊಸದಾಗಿ ವೈದ್ಯರುಗಳ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ವತಿಯಿಂದ 2016-17 ಮತ್ತು 2017-18ನೇ ಸಾಲಿನಲ್ಲಿ ಮಂಜೂರಾದ ಅನುದಾನದಲ್ಲಿ ಕಳಪೆ ಕಾಮಗಾರಿ ಮತ್ತು ಅನುದಾನ ದುರ್ಬಳಕೆ ಆಗಿರುವ ಬಗ್ಗೆ ಸೂಕ್ತ ತನಿಖೆ ನಡೆಸುವ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಸಿದ್ದು ಸವದಿ ಅವರು ರಾಜ್ಯದ ರೈತರ ಸಾಲ ಮನ್ನಾ ಮಾಡಿರುವ ರೀತಿ ನೇಕಾರರ ಸಮುದಾಯದ ಸಾಲವನ್ನು ಮನ್ನಾ ಮಾಡುವ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ರಾಜಕುಮಾರ ಪಾಟೀಲ್‌ ಅವರು ಸರ್ಕಾರ ರಚನೆಯಾಗಿ 2 ತಿ೦ಗಳು ಕಳೆದರೂ ಸಹ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡದಿರುವುದರಿ೦ದ ಜಿಲ್ಲೆಗಳಲ್ಲಿನ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಗವಮದ್ದಲಖಾನೆ ಕೆರೆಯ ಹತ್ತಿರ ಕಟ್ಟುಕಾಲುವೆ ಅಭಿವೃದ್ಧಿ ಮತ್ತು ಗುಡಿಬಂಡೆ ತಾಲ್ಲೂಕು ಚೆಂಡೂರು ಗ್ರಾಮದ ಕಾಲುವೆ ದುರಸ್ತಿ ಮತ್ತು ಚೆಕ್‌ ಡ್ಯಾಂ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸದೇ ರೈತರಿಗೆ ಅನ್ಯಾಯ ಮಾಡುತ್ತಿರುವ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. 7/.. 27 9) ಶ್ರೀ ಬಿ. ಶ್ರೀರಾಮುಲು ಅವರು ಮೊಣಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವುದರಿ೦ದ, ತಾತ್ಕಾಲಿಕವಾಗಿ ಪ್ರತಿ ಹಳ್ಳಿಗೆ 2 ರಿಂದ 3 ಕೊಳವೆ ಬಾವಿಗಳನ್ನು ಕೊರೆಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. 10) ಶ್ರೀ ಎಂ.ಪಿ. ಅಪ್ಪಚ್ಚು ರಂಜನ್‌ ಅವರು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು, ಶನಿವಾರ ಸಂತೆ ಹೋಬಳಿ, ನಿಡ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ವಡೆಯನಪುರ ಗ್ರಾಮದ ಸರ್ವೆ ನಂ. 124/ರಲ್ಲಿ 4438 ಎಕರೆ ಜಾಗದಲ್ಲಿ ವಸತಿ ರೈತರಿಗೆ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಮಾಡಲು ಭೂಮಿಯನ್ನು ಕಾಯ್ದಿರಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲನೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಎಸ್‌. ಮೂರ್ತಿ ಕಾರ್ಯದರ್ಶಿ. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾ೦ಕ 13ನೇ ಜುಲೈ, 2018 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಶಾಸನ ರಚನೆ 1. ವಿಧೇಯಕಗಳನ್ನು ಪರ್ಯಾಲೋಚಿಸುವುದು ಹಾಗೂ ಅಂಗೀಕರಿಸುವುದು 1. ಶ್ರೀ ಜಿ.ಟಿ.ದೇವೇಗೌಡ, (ಉನ್ನತ ಶಿಕ್ಷಣ ಸಚಿವರು) ಅವರು :- ಅ) 2018ನೇ ಸಾಲಿನ ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು. ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಆರ್‌. ಅಶೋಕ್‌, ವಿ. ಸುನಿಲ್‌ ಕುಮಾರ್‌, ಸಿ.ಟಿ. ರವಿ, ಅರವಿಂದ ಲಿಂಬಾವಳಿ, ವಿ. ಸೋಮಣ್ಣ, ಡಾ. ಭರತ್‌ ಶೆಟ್ಟಿ ಮತ್ತು ರಾಜೇಶ್‌ ನಾಯಕ್‌ ಇವರುಗಳು ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ: ಡ್ರಗ್ಸ್‌, ಗಾಂಜಾ ಮತ್ತಿತರ ಮಾದಕ ವಸ್ತುಗಳಿಗೆ ಯುವಜನತೆ ಬಲಿಯಾಗುತ್ತಿರುವುದರಿಂದ, ವೈದ್ಯರ ಚೀಟಿ ಇಲ್ಲದೇ ಅಮಲುಮಿಶ್ರಿತ ಔಷಧ ಸೇರಿದಂತೆ, ಮಾತ್ರೆ, ಇಂಜೆಕ್ಷನ್‌ಗಳನ್ನು ಮಾರಾಟ ಮಾಡುತ್ತಿರುವ ಔಷಧಿ ಅಂಗಡಿಗಳಿಗೆ ಕಡಿವಾಣ ಹಾಕುವುದರ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. “« 2/ .. - 2 ;- 2) ಶ್ರೀಯುತರುಗಳಾದ ಎ.ಟಿ. ರಾಮಸ್ಸಾಮಿ, ಸಿ.ಎನ್‌. ಬಾಲಕೃಷ್ಣ, ಕೆ.ಎಂ. ಶಿವಲಿಂಗೇಗೌಡ, ಎಂ. ಶ್ರೀನಿವಾಸ ಮತ್ತು ಕೆ. ಮಹದೇವ ಇವರುಗಳು ಕೇ೦ದ್ರ ಸರ್ಕಾರವು ರಚಿಸಿರುವ ಕಾವೇರಿ ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ಜಲನಿಯಂತ್ರಣ ಸಮಿತಿಗಳು ಕರ್ನಾಟಕ ಕಾವೇರಿ ನೀರಾವರಿ ಯೋಜನೆಗಳಲ್ಲಿ ನೀರು ಸ೦ಗ್ರಹಣೆ, ಹಂಚಿಕೆ ಮತ್ತು ಬೆಳೆ ಬೆಳೆಯುವ ಬಗ್ಗೆ ನಿಗಾ ವಹಿಸುವುದರಿಂದ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಹಾಸನ, ಬೆ೦ಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿನ ರೈತರಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 3) ಶ್ರೀಯುತರುಗಳಾದ ಟಿ.ಡಿ. ರಾಜೇಗೌಡ, ಈ. ತುಕಾರಾಂ ಮತ್ತು ಅರ್ಬೆಲ್‌ ಶಿವರಾಂ ಹೆಬ್ಬಾರ್‌ ಇವರುಗಳು 2019ರ ಶೈಕ್ಷಣಿಕ ವರ್ಷದಲ್ಲಿ ನೀಟ್‌ ಮತ್ತು ಜೆಇಇ ಪರೀಕ್ಷೆಗಳು ಆನ್‌ಲೈನ್‌ ಮೂಲಕ ನಡೆಯುವುದರಿಂದ, ರಾಜ್ಯದ ವಿದ್ಯಾರ್ಥಿಗಳು ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿ೦ದ ಸರ್ಕಾರ ಮಾಡಿಕೊಂಡಿರುವ ಸಿದ್ಧತೆ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 4) ಶ್ರೀಯುತರುಗಳಾದ ಅಭಯ ಪಾಟೀಲ್‌, ಗೋವಿಂದ ಎಂ. ಕಾರಜೋಳ, ಸಿದ್ದು ಸವದಿ, ಕಳಕಪ್ಪ ಬಂಡಿ, ಮಹದೇವಪ್ಪ ಶಿ. ಯಾದವಾಡ, ದೊಡ್ಡನಗೌಡ ಜಿ. ಪಾಟೀಲ್‌ ಮತ್ತು ಹೆಚ್‌. ಹಾಲಪ್ಪ ಇವರುಗಳು ಮರಳಿನ ಅಸ೦ಬದ್ಧ ನಿಯಮಾವಳಿಯಿ೦ದ ಅಕ್ರಮವಾಗಿ ಮರಳನ್ನು ಲೂಟಿ ಹೊಡೆಯಲು ಮರಳು ಮಾಫಿಯಾ ತೊಡಗಿರುವುದರಿಂದ ಹಾಲಿ ಇರುವ ನಿಯಮಗಳನ್ನು ಸರಳೀಕರಣ ಮಾಡುವ ವಿಚಾರದ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 3. ಗಮನ ಸೆಳೆಯುವ ಸೂಚನೆಗಳು 1) ಶ್ರೀ ಪಿ. ರಾಜೀವ್‌ ಅವರು ರಾಯಭಾಗ ತಾಲ್ಲೂಕಿನಲ್ಲಿರುವ ಜೈನ ಸಮುದಾಯದವರಿಗೆ ಅಲ್ಪಸಂಖ್ಯಾತರ ಪ್ರಮಾಣ ಪತ್ರ ನೀಡುವ ಕುರಿತು ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. 2) ಶ್ರೀ ಮಸಾಲ ಜಯರಾಮ್‌ ಅವರು ತುಮಕೂರು ಜಿಲ್ಲೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸಿ.ಎಸ್‌.ಪುರ ಹೋಬಳಿಗೆ ಸೇರಿದ ಗುಂಡುತೋಪಿನಲ್ಲಿ ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿರುವ ಗೋಮಾಳದ ಜಮೀನುಗಳನ್ನು ತೆರವುಗೊಳಿಸುವ ಬಗ್ಗೆ ಮಾನ್ಯ ಕಂದಾಯ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಎ ಡೆ/.. 3) 4) 5) 6) 7) 8) 9) “3 ಶ್ರೀ ರಾಜಾ ವೆಂಕಟಪ್ಪ ನಾಯಕ್‌ ಅವರು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಉಮಾನಾಥ್‌ ಎ. ಕೋಟ್ಯಾನ್‌ ಅವರು ನೂತನವಾಗಿ ರಚಿಸಲಾಗಿರುವ ತಾಲ್ಲೂಕುಗಳ ಸಮರ್ಪಕ ಮತ್ತು ಸುವ್ಯವಸ್ಥಿತವಾದ ಕಾರ್ಯನಿರ್ವಹಣೆಗಾಗಿ ಸಕಾಲಿಕ ಕ್ರಮಗಳನ್ನು ಜರುಗಿಸುವ ಮೂಲಕ ನಾಗರೀಕರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಕ೦ದಾಯ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ್‌ ಅವರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ಮಳೆ ಅಭಾವದಿಂದ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ. ಮಾನ್ಯ ಕಂದಾಯ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಮಹಾದೇವಪ್ಪ ಶಿವಲಿಂಗಪ್ಪ ಯಾದವಾಡ ಅವರು ರಾಜ್ಯದಲ್ಲಿ ಕಡಲೆ ಬೀಜವನ್ನು ಕನಿಷ್ಟ ರೂ. 8000/- ಬೆಂಬಲ ಬೆಲೆ ನೀಡುವ ಮೂಲಕ ಖರೀದಿಸುವಂತೆ ಕೃಷಿ ವಿಶ್ವವಿದ್ಯಾಲಯಗಳಿಗೆ ಆದೇಶ ನೀಡುವ ಕುರಿತು ಮಾನ್ಯ ಕೃಷಿ ಸಜಿವರ ಗಮನ ಸೆಳೆಯುವುದು. ಶ್ರೀ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರು ಕಂದಾಯ ಇಲಾಖೆಯ 94ಸಿ, 94ಸಿಸಿ ಯೋಜನೆ ಹಾಗೂ ಅಕ್ರಮ-ಸಕ್ರಮ ಯೋಜನೆಗಳ (ನಮೂನೆ-53ರಲ್ಲಿ) ಅರ್ಜಿ ವಿಲೇವಾರಿಯಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಕುರಿತು ಮಾನ್ಯ ಕ೦ದಾಯ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ನೆಹರು ಚ. ಓಲೇಕಾರ ಅವರು ಹಾವೇರಿ-ಹೆಗ್ಗೇರಿ ಕೆರೆಯ ದಡದಲ್ಲಿ ಕಟ್ಟಲಾಗಿರುವ ಟ್ಯಾಂಕಿಗೆ ಪೊಲೀಸ್‌ ಕ್ವಾಟ್ರಸ್‌ನ ಕೊಳಚೆ ನೀರು ಸೇರುತ್ತಿದ್ದು, ಆ ನೀರನ್ನು ಬೇಸಿಗೆಯಲ್ಲಿ ಹಾವೇರಿ ನಗರದ ಜನರಿಗೆ ಪೂರೈಸುತ್ತಿರುವುದರಿ೦ದ ಉಂಟಾಗಿರುವ ತೊಂದರೆಯ ಬಗ್ಗೆ ಮಾನ್ಯ ಪೌರಾಡಳಿತ, ಸ್ಥಳೀಯ ಸಂಸ್ಥೆಗಳು ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಶ್ರೀ ವೀರಭದ್ರಯ್ಯ (ವೀರಣ್ಣ) ಚರಂತಿಮಠ್‌ ಅವರು ಸರ್ಕಾರವು ಸಾಲ ಮನ್ನಾ ಯೋಜನೆ ಘೋಷಣೆ ಹಾಡಿದ ನಂತರ ಶ್ರೀನಿವಾಸ ಪತ್ತಿನ ಸಹಕಾರ ಸಂಘವು ಸ ಸಾಲವಿಲ್ಲದಿದ್ದವರ ಹೆಸರಿಗೆ ಹಣ ಜಮಾವನ್ನು ತೋರಿಸಿ ಸಂಘದಲ್ಲಿನ ಹಣವನ್ನು ದುರುಪಯೋಗ ಮಾಡಿಕೊಂಡು ಸರ್ಕಾರಕ್ಕೆ ವಂಚನೆ ಮಾಡಿರುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. “4. -ಂ 4 ;- 10) ಶ್ರೀ ಜಿ. ಕರುಣಾಕರ ರೆಡ್ಡಿ ಅವರು ಕಲಂ 371 (ಜೆ) ಸೌಲಭ್ಯಗಳನ್ನು ವಿಸ್ತರಿಸುವ ಸಂಬಂಧ ಹರಪನಹಳ್ಳಿ ತಾಲ್ಲೂಕನ್ನು ಬಳ್ಳಾರಿ ಜಿಲ್ಲೆಗೆ ಸೇರಿಸಲಾಗಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ತಾಲ್ಲೂಕಿನ ಎಲ್ಲಾ ಸರ್ಕಾರಿ ಕಛೇರಿಗಳನ್ನು ಹರಪನಹಳ್ಳಿ ತಾಲ್ಲೂಕಿನಲ್ಲಿಯೇ ಮುಂದುವರೆಸುವ ಕುರಿತು ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 11) ಶ್ರೀ ಎಸ್‌. ರಾಮಪ್ಪ ಅವರು ಹರಿಹರ ನಗರದಲ್ಲಿ ಕೈಗೊಳ್ಳಲಾಗಿರುವ ಯು.ಜಿ.ಡಿ. (ಒಳಚರಂಡಿ) ಕಾಮಗಾರಿಯು ಅತ್ಯಂತ ಕಳಪೆಮಟ್ಟದ್ದಾಗಿರುವುದರಿ೦ದ, ಸಂಬಂಧಪಟ್ಟವರ ವಿರುದ್ಧ ಕಮ ಜರುಗಿಸುವ ಬಗ್ಗೆ ಮಾನ್ಯ ವಸತಿ ಹಾಗೂ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 12) ಶ್ರೀ ಮಹಾಂತೇಶ ಎಸ್‌. ಕೌಜಲಗಿ ಅವರು ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕು ಹಾಗೂ ಸವದತ್ತಿ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಾಥಮಿಕ ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದರಿ೦ದ ಅವುಗಳನ್ನು ನೆಲಸಮ ಮಾಡಿ ತಾತ್ಕಾಲಿಕ ಶೆಡ್ಡುಗಳನ್ನು ನಿರ್ಮಿಸಿ ಶಾಲೆಗಳನ್ನು ನಡೆಸಲಾಗುತ್ತಿರುವುದರಿಂದ ಆ ಶಾಲೆಗಳ ಕಟ್ಟಡಗಳನ್ನು ನಿರ್ಮಾಣ ಮಾಡಲು ಕೂಡಲೇ ಕ್ರಮ ಕೈಗೊಳ್ಳುವ ಕುರಿತು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಗಮನ ಸೆಳೆಯುವುದು. 13) ಶ್ರೀ ಜಿ.ಬಿ. ಜ್ಯೋತಿ ಗಣೇಶ್‌ ಅವರು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಸ್ಮಾರ್ಟ್‌ ಸಿಟಿ ಯೋಜನೆಗೆ ತುಮಕೂರು ನಗರ ಆಯ್ಕೆಯಾಗಿದ್ದು, ಸದರಿ ಯೋಜನೆ ಅನುಷ್ಠಾನಗೊಳಿಸುವಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಅಡ್ವೈಸರಿ ಫೋರಂ ಮತ್ತು ನಗರಾಭಿವೃದ್ಧಿ ಸಚಿವರ ಅಧ್ಯಕ್ಷತೆಯ ಇಂಪ್ಲಿಮೆಂಟೇಷನ್‌ ಮತ್ತು ರಿವ್ಯೂ ಕಮಿಟಿ ಯಾವುದೇ ಸಭೆಗಳನ್ನು ನಡೆಸದೆ ಸ್ಥಳೀಯ ಜನ ಪ್ರತಿನಿಧಿಗಳನ್ನು ಪರಿಗಣನೆಗೆ ತೆಗೆದುಕೊಳ್ಳದೇ ಕಾಮಗಾರಿಗಳನ್ನು ನಡೆಸುತ್ತಿರುವ ಬಗ್ಗೆ ಮಾನ್ಯ ವಸತಿ ಹಾಗೂ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 14) ಶ್ರೀ ಎಂ. ಚಂದ್ರಪ್ಪ ಅವರು ಹೊಳಲ್ಕೆರೆ ವಿಧಾನ ಸಭಾ ಕ್ಷೇತ್ರದ ಭರಮಸಾಗರ ಹೋಬಳಿ ಕೇಂದ್ರಕ್ಕೆ ಸರ್ಕಾರಿ ಪ್ರೌಢಶಾಲೆಯನ್ನು ಮಂಜೂರು ಮಾಡಿದ ನಂತರ 15 ದಿನಗಳಲ್ಲಿ ಮತ್ತೆ ವಾಪಸ್ಸು ಪಡೆದಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಸ್‌. ಮೂರ್ತಿ ಕಾರ್ಯದರ್ಶಿ. ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ 1:ಗಿಣಗಗಿಗಗಿಗಗಿ 150157177೧ ಗಿ5ಐ॥11877 ಸಂಖ್ಯೆ:ಕವಿಸಸ/ಶಾರಶಾ/18/2018 ಎಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆಂಗಳೂರು ದಿನಾಂಕ:27.06.2018 ಮಾನ್ಯರೆ, ವಿಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. ಸಚ 3[3[ ದಿನಾಂಕ: 25ನೇ ಮೇ, 2018ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾದ ಹದಿನೈದನೇ ವಿಧಾನಸಭೆಯ ಮೊದಲನೇ ಅಧಿವೇಶನದ ಎರಡನೇ ಮುಂದುವರೆದ ಉಪವೇಶನವು ಸೋಮವಾರ, ದಿನಾಂಕ 02ನೇ ಜುಲೈ, 2018ರಂದು ಅಪರಾಹ್ನ 12.30 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲಿದೆ. ಣೆ 2. .೬2.:«೭27?2 ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ಹೂರ್ತಿ) ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ದಿನಾಂಕ 27ನೇ ಮೇ, 2018ರ ರಾಜ್ಯ ವಿಶೇಷ ಪತ್ರಾಂಕಿತದಲ್ಲಿ ಪ್ರಕಟಿಸಿ ಈ ಸಚಿವಾಲಯಕ್ಕೆ 50 ಪ್ರತಿಗಳನ್ನು ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯದ ಪತ್ರಾಂಕಿತ ಸಂಗ್ರಹಕಾರರನ್ನು ಕೋರಲಾಗಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ/ ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ರಾಜ್ಯಪಾಲರ ಕಾರ್ಯದರ್ಶಿಯವರಿಗೆ, ರಾಜಭವನ, ಬೆ೦ಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. . ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು. ಬೆ೦ಗಳೂರು. 12. ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೂರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮ೦ಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. 16. ನಿರ್ದೇಶಕರು, ದೂರದರ್ಶನ ಕೇ೦ದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. 19. ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 0. ಮಾನ್ಯ ಎರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 1. ಮಾನ್ಯ ವಎರೋಧ ಪಕ್ಷದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 2. ಕರ್ನಾಟಕ ವಿಧಾನ ಸಭೆಯ ಎಲ್ಲಾ ಅಧಿಕಾರಿಗಳು ಹಾಗೂ ಶಾಖೆಗಳಿಗೆ - ಮಾಹಿತಿಗಾಗಿ. ಜು ಜಂ (| [10.(6.%45/506/1/18/2018 [೮6151801/೮ %5561701/ 5601688 '/16/378 50608,867081/7, 0೩6: 27.06.2018. 768/ 51/ 1186817, 5407 5655105 01 13/7831 (60151806 ಗಿ556770// 6816 876 0176 - 17078007 160. ೫ೇಂತ್ಯ ೫ ೫% ೫% 776 560076 26]00/7766 ೧766070 ೦" 07೮ 7/5£ 565500೧ ೦" 07೮ 71೧66೧0 ಗಿ556770// '//೧107 /25 26100/7766 576-616 00 25 118), 2018 15 0೦೧೪6766 ॥0 7766 30817 ೦೧ 110೧062), (7೮ 0275 700/, 2038 ೩ 12.30 ೧7 17 7೮ (60151806 /ಿ556770)/ 07811061, '/6೧22 500618, 867081೬೬. 1 76065! 1/0೬ ₹0 (700/ 8676 076 ೧766070. 5601 (8/0/ (87888 [6015180೮ 65561701/, 0, 1... ಓ! (7೮ 00'01ಆ [16170615 ೦1 (68/೧221 101512011೮ ಸಿ5561701/. 2, 76 ೦೦7701೮1, (68/7818 68260/6-//7 8 16065! (0 000160 1೧ 0೧೮ 5072-0761೧80/ (5826076 0856 07೮ 27" 118), 2018 876 (0 5676 50 600165 ॥0 0715 5601609. 000) 80%; 0%. 76 ೦7167 5607608// 876 6611078| 07161 56076087165 ₹0 60%6/7/7760/ ೦ (68/7882 02, 6 01170108! 5607608/166/ 5607601165 ₹0 60067777671 ೦" ೩॥ 00೩ಗ7767. 03. 7776 56076080/ ॥0 60617/7671 ೦ 1೧618, 111715(7/ ೦" (3, 1%/ 0೮॥1, 04, 7776 5607608// 0 60%6/೧/760( ೦! 17618, [11೧15/ ೦" ೧೩112776೧00/ 112115, 0/ 011, 05. 7776 56076180/ 0 6006771767 ೦ 17618, 111715(7/ ೦7 1017೮ 1215, 0ೀ॥/ 0111, 06, 7776 5607608/0/ (0 !107'01ಆ 60%6/70/ ೦? ((8/7೧202(2, 86೧0810. 07, 777 56076030/ 6676/21, 0 580/8, !1/ 011, 08. 6 560/608// 6676/೩8, ೧8/8 58008, 11॥/ 111, 09, 776 56076080/, ₹16೮1೦0 0೦77/715510 ೦! 17018, ೮॥/ 06/1, 10, 6 ೧೮51೮67 0೦/7/715510761, (68/7203(3 87220, ॥ೀ॥/ 011, 11, 776 5607608//, (68178082 160151800೮ 0೦೬7೦1, 8670817೬, 12, 76 01/೦೦೩0 6676/28, (0877213123, 8670810, 13, 7776 ೦೦೦೮೧0೫೧! 6676/28, (68/7822, 86೧081೬0, 14, 76 56076087165 ೦! 8॥ (76 500106 (೮೦15120೬765. 15, 6 00/7/715510೧6, 0608/7160! ೦7 1೧/0171807, 86೧081೬. 16, 7೧6 01/6001, 20076815780 (೮70/8, 8670810. 17. 6 016010, ಸಿ| 1೧618 02610, 86೮೧081೬. 18, 76 01ಆ೦೦[, 811೧0೧0, 508007607/ ೩೧೮ 7೬010೩0೦೧5, 8670810. 19, 7೧ ೧/1/205 56೦(6(3/)/ 10 5768/61, (687೧2022 (6015130೮ ಗಿ5567701/, 86೧0810. 20. 76 ೧/1/285 56೦7600 ₹0 6866/ ೦" ೦00೦5110೦7, (81780212 (೮015130೮ ಗಿ55670//, 86೧081೮, 21. 7೧6 75 ॥0 ೦0೦5100೧ ೧೩ಗು/ 07161 1/10, 168/7780013 160151201/೮ ಗಿ5567701/, 86೧081. 22, 1 (೧೮ ೦06/5 & 81870765 ೦? (68/7808 (6015180೮ ಗಿ5567701/ 56076812 - 80 1780712107. ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಮೊದಲನೇ ಅಧಿವೇಶನ ಎರಡನೇ ಮುಂದುವರೆದ ಉಪವೇಶನಗಳು ತಾತ್ಕಾಲಿಕ ಕಾರ್ಯಕ್ರಮ ಪಟ್ಟ ಜುಲೈ 2018 ಸೋಮವಾರ, ದಿನಾಂಕ 02 2 ಅಪರಾಹ್ನ 12.30 ಗಂಟೆಗೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾನ್ಯ ರಾಜ್ಯಪಾಲರ ಭಾಷಣ ಮಂಗಳವಾರ, ದಿನಾಂಕ 03 :: ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 04 » ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 05 2. ಬೆಳಿಗ್ಗೆ 11.30 ಗಂಟೆಗೆ ಮಾನ್ಯ ಮುಖ್ಯಮಂತ್ರಿಗಳಿಂದ ಆಯವ್ಯಯ ಮಂಡನೆ ಶುಕ್ರವಾರ, ದಿನಾಂಕ 06 » ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 07 ಬ. ಕಾರ್ಯಕಲಾಪಗಳು ಇರುವುದಿಲ್ಲ ಭಾನುವಾರ, ದಿನಾಂಕ 08 » ಸಾರ್ವತ್ರಿಕ ರಜೆ ದಿನ ಸೋಮವಾರ, ದಿನಾಂಕ 09 » ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 10 » ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾ೦ಕ 11 2. ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 12 » ಸರ್ಕಾರಿ / ಖಾಸಗಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನ೦ತರ ತಿಳಿಸಲಾಗುವುದು. ಸಭಾಧ್ಯಕ್ಷರ ಆಜ್ಞಾನುಸಾರ, ಎಸ್‌. ಮೂರ್ತಿ ಕಾರ್ಯದರ್ಶಿ ಕರ್ನಾಟಕ ವಿಧಾನ ಸಭೆ. ಬೆಂಗಳೂರು ದಿನಾಂಕ:27.06.2018 ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. KARNATAKA LEGISLATIVE ASSEMBLY Monday, Tuesday, Wednesday, Thursday, Friday, Saturday, Sunday, Monday, Tuesday, Wednesday, Thursday, FIFTEENTH ASSEMBLY FIRST SESSION SECOND ADJOURNED MEETINGS PROVISIONAL PROGRAMME JULY 2018 dated the 2nd Joint Session (12.30 p.m) Governor’s Address dated the 3rd Official Business dated the 4th Official Business dated the Sth dated the 6th dated the 7th dated the 8th dated the 9th dated the 10th dated the 11th dated the 12th Presentation of Budget at 11.30 a.m. by the Hon’ ble Chief Minister Official Business No Sitting General Holiday Official Business Official Business Official Business Official / Non-official Business Further Programme, if any, will be intimated later. Bengaluru, Dated:27.06.2018 To: By Order of the Speaker, S. MURTHY Secretary Karnataka Legislative Assembly. All the Hon’ble Members of Legislative Assembly. ಕರ್ನಾಟಕ ವಿಧಾನ ಸಭೆ ೫:ಸಿ77117/18:1 1701511777೫ 4೩೦೦೫1೯೫17 ಸಂಖ್ಯೆ: ಕವಿಸಸ/ಶಾರಶಾ/18/2018 ವಿಧಾನಸಭೆಯ ಭು ವಿಧಾನಸೌಧ, ಬೆಂಗಳೂರು. ದಿನಾಂಕ: 13.07.2018 ಅಧಿಸೂಚನೆ ಶುಕ್ರವಾರ, ದಿನಾಂಕ 02ನೇ ಜುಲೈ, 2018 ರಂದು ಪ್ರಾರಂಭವಾದ 15ನೇ ಮುಂದುವರೆದ ಉಪವೇಶನವನ್ನು ಶುಕ್ರವಾರ, ದಿನಾಂಕ 13ನೇ ಜುಲೈ, 2018 ರಂದು/ಅನಿ ಮುಂದೂಡಲಾಗಿದೆ. ೮. ದರ್ಶಿ, ಧಾನಸಭೆ. ಕಾ ಕರ್ನಾಟಕ ಗೆ: 1. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. 2. ದಿನಾಂಕ 13ನೇ ಜುಲೈ, 2018ರ ರಾಜ್ಯ ಪತ್ರದಲ್ಲಿ ಪ್ರಕಟಿಸಿ ಈ ಸಚಿವಾಲಯಕ್ಕೆ 50 ಪ್ರತಿಗಳನ್ನು ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯದ ಪತ್ರಾಂಕಿತ ಸ೦ಗ್ರಹಕಾರರನ್ನು ಕೋರಲಾಗಿದೆ. [ಡಿ ಸಃ ಹ ಕ ಆ € ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶೆಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಸರ್ಕಾರದ ಸಂಸದೀಯ ವೃವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ ರಾಜ್ಯಪಾಲರ ಕಾರ್ಯದರ್ಶಿಯವರಿಗೆ, ರಾಜಭವನ, ಬೆ೦ಗಳೂರು, ಮಹ್‌ ಪ್ರಧ್‌ನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. . ಮಹಾ ಪಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. . ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಜುದರ್ಶಿ, ಸೆರ್ನಾಟಕ ವಿಧಾನ ಪರಿಷತ್ತು. ಬೆ೦ಗಳೂರು. 12. ಅಡೊಕೇಟ್‌ ಜನರಲ್‌, ಕರ್ನಾಟಕ, ಬೆ೦ಗಳೊರು. 13. ಮಹಕಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮ೦ಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕರು,"' ವಾರ್ತಾ ಇಲಾಖೆ, ಬೆ೦ಗಳೂರು. 16. ನಿರ್ದೇಶೆಕರು, ದೂರದರ್ಶನ ಕೇಂದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. 19. ಸಭಾಧ್ಷಕರ ಆಪ ಕೌ್‌ರ್ಯದರ್ಶ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 20. ಉಪಸೆಭಾಧ್ಯಕ್ಷರೆ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 21. ಮಾನ್ಯ ಎರೊೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿಯವರಿಗೆ, ವಿಧಾನಸಭೆ, ಬೆ೦ಗಳೂರು. 22. ಸಕಾ*ರದ ಮುಖ್ಯ ಸಜೇತಕರ ಆಪ ಕಾರ್ಕುದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 23. ವಿರೋಧ ಪಕದ ಜುಖ್ಯ ಸಚೇತಕಕೆ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಕರ್ನಾಟಕ ಸರ್ಕಾರದ ಏಿಶೇಷ ಪ್ರತಿನಿಧಿಯೆವರ ಆಪ್ತ ಕಾರ್ಯದರ್ಶಿ, ಕರ್ನಾಟಕ ಭವನ, ನವದೆಹಲಿ. 25. ಕರ್ನಾಟಕ ವಿಧಾನ ಸಭೆಯ ಎಲ್ಲಾ ಅಧಿಕಾರಿಗಳು ಹಾಗೂ ಶಾಖೆಗಳಿಗೆ - ಮಾಹಿತಿಗಾಗಿ. ಸಸ ಶೇ ಕರ್ನಾಟಕ ವಿಧಾನ ಸಭೆ 7:87:83: 1೫೦15147178 ೩೩೦5೫18817 0. 1,15/1,೧4/18/2018 16615181116 ೩5501101) 500100೩, 1/1(118118 5006118, ಔ011881070. 10: 13.07.2018 201111೧ 41101! 16 13% 1011, 2018. [೫7781818 1015181116 5501701). 10, 1, 411 11 1100116 7111730075 01 80217381212 1,0015121110 .155೮11101. 2. '76 ೮011701107 ಓಜ1818 (387000-911೧ ೩ 700105! 10 7101158 17 11 ೫208-0761087 ೮೩70೮ 68/06 106 135 101೫, 2018 ೩೫0 £0 5606 50 ೦00165 (0 115 5007018718. «0೦17 (0: `16 0೧167 50070087 8೩76 46611081 (77101 56070087105 10 00೪೫೮77707 ೦1 18181882. ೮ 77111010೩1 5601618/105/ 560761೩1105 10 (5096701011! ೦ ೩11 12008170115. 7 5601608/)' (೧ ೮೦೫೮771767 08170618, 11171507 ೦೯1.8೫, 110% 1201], 1 560161/)/ 10 (90107711300 ೦71614, 111150 ೦೯8೩/1181 611315, 7109/1011. 1 5001018/)/ 10 (9೧೫೮7173001 ೧ 1761೩, 1/111151)/ ೦8110176 731೧, 710೫ 011. [7 500/018/)/ 10 11001016 (50707007 ೦೯೫08/7810, 30118810. ೮ 5606180) ೮767೩1, 1.0೬ 58009, 710%/ 120111. 76 56076180 ೮೮1161೩1 ೫೩]8 5೩00೬ 110೪ 201/1, 9. 6 5607608707, 81601108 01177155107 071761೩, 110% 261/1, 10, ೧6 ೫೮51600 (001777155101107, 1008111818೩ 812/80, 77019/ 1201111. 11. 16 5601687), ಓ817781818 1,0015180176 0007011, 80788100. 12, 706 ೮10೦೦೩೦ (0110781, 10217418, ಔ೮ 810/1. 13. 6 ೦೦೧71೩7 (10೦7೮೩1, ನ.೧0, 30881011. 14. 6 560/60805 ೦8೩11 (70 5186 10815180705. 15. 6 (೧॥7171155100, 12008/1700 08 111001178000, 3018810. 16. 6 1100801, 12007627508 1: 070/೩, 8018810೬. 17. 76 010101, 11 17014 88610, 3008೩1. 18. 706 1216೦1೦, 3171118, 91811010) ೩೧6 00011080075, ಔ0॥8100. 19. 6 78.5 10 570೫6೮£, 10081178028 1೮61518116 55೮0701), 30788100. 20. 16 8.5 (0 1೮॥ಟ/ 506೩/೦1, 102/1181818 1,68151811%6 ೨5೦77011, 808810. 21. 16 8.5 10 1086೮7 07 00051107, 10877181818 1,0॥/918/116 ೨5೩೮171017, 301೩100. 22. 706 7.5 0 (70% 0110೯17111೧, (0817818128 16815180೪0 .ಗ55017101), ಔ0/810/೪.. 23. 6 0.5 (0 0000511100 73೩//)/ ೮೧107%/110, 108/7812/೩ 1.681518/110 55೦1711), 308810. 24. 10 0.5, (0 56೦1೩! ಔ0[೧7650718(1%೮ 01 (10167717107 01 (71381818, 774181೩ 8812/, 11೮%/ 2011, 25. 41! 10 ೦10685 ಹ 81೩/0065 08 8/1/2122 1.601518111೮ /455೮11೧1)' 5೦೧೦೩1೩! - 107 17101878110. ಜಂ ಯ ಉ ಎ೦ ಹಟುಟ ದ ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಲಘು ಪ್ರಕಟಣೆ ಭಾಗ - 2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಶುಕ್ರವಾರ, ದಿನಾಂಕ 31ನೇ ಆಗಸ್ಟ್‌, 2018 ಸಂಖ್ಯೆ:23 15ನೇ ಕ್ರಮಾಂಕ: ವಿಧಾನಸಭೆಯ ಅಧಿವೇಶನದ ಮುಕ್ತಾಯ ಶುಕ್ರವಾರ, ದಿನಾಂಕ 13ನೇ ಜುಲೈ, 2018 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ ವಿಧಾನಸಭೆಯ ಮೊದಲನೇ ಅಧಿವೇಶನವನ್ನು 2018ನೇ ಆಗಸ್ಟ್‌, 14ರ ಅಧಿಸೂಚನೆ ಡಿಪಿಎಎಲ್‌ 02 ಸಂವ್ಯವಿ 2018ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆ೦ದು ಈ ಮೂಲಕ ಮಾನ್ಯ ಸದಸ್ಯರಿಗೆ ತಿಳಿಸಲಾಗಿದೆ. ಎಸ್‌. ಮೂರ್ತಿ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ, ಪ್ರತಿಗಳು: ಕ್‌ ದ 00 ಎ೦ ಟಿ ಹ ಜು ಟರ್‌ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ. ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. . ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು ಬೆ೦ಗಳೂರು, ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆ೦ಗಳೂರು. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. , ನಿರ್ದೇಶಕರು, ದೂರದರ್ಶನ ಕೇಂದ್ರ, ಬೆ೦ಗಳೂರು. , ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. .. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. ಮಾನ್ಯ ಸಭಾಧ್ಯಕ್ಷರವರ ಆಪ್ತ ಕಾರ್ಯದರ್ಶಿ, ಕರ್ನಾಟಕ ಎಧಾನಸಭೆ, ಬೆ೦ಗಳೂರು. . ಮಾನ್ಯ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. . ಮಾನ್ಯ ವಿರೋಧ ಪಕ್ಷದ ನಾಯಕರ ಅಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಕ ಮಾನ್ಯ ಸರ್ಕಾರಿ ಮುಖ್ಯ ಸಚೇತಕರ ಅಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. . ಮಾನ್ಯ ವಿರೋಧ ಪಕ್ಷದ ಮುಖ್ಯ ಸಜೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಜೆಂಗಳೂರು. . ಮಾನ್ಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯವರ ಆಪ್ತ ಕಾರ್ಯದರ್ಶಿ, ಕರ್ನಾಟಕ ಭವನ, ನವದೆಹಲಿ. . ಕರ್ನಾಟಕ ವಿಧಾನಸಭೆಯ ಎಲ್ಲಾ ಅಧಿಕಾರಿಗಳಿಗೆ - ಮಾಹಿತಿಗಾಗಿ. ಸೇಸ್‌: 110: 23 (1 811/1/(ಗ 15೮1511171೯ ಗ೨೦5೯11811/ ೯1೯7೯೯1171 ಗ55£1/8ಟ/ 80೯110 ೧ಗ7-| (೮67೮೩! 1710/7131107 1613!1೧8 10 08/18೧16018// 3೧6 0೧೮7 ಗಿ12(1615) 163%, 31 ಗಟಟ 2018 8೧೦೧೦೦871೦೫ ೦೯ 5೯655101 ೦೯7೧೯ ೬೧615111೪೯ ಗ55೯118ಟ/ ಗ0೧'01 16770675 876 ೧೮60)/ 1೧107೧766 178! 1೧6 1" 5054107 01 176 15% (68151906 ಓ5561701/, ೫೧1೧ ೫85 26)007766 51೧6-61 ೦೧ ೯71689, (೧ 137 1()/, 2018 725 067 07೦7೦8೦ ॥/ ಗ01'016 ೮60೪67೧7೦೧ ೦1 (87೧21808 ೪166 10011108001. ೦.೧೧%, 02 501/1//ಗಿ! 2018 ೧3066 14" ಗ£ಟ5% 2018. 70, 5. 11೦7೧1 5607680/, ((8/31313 1೮1518111೮ ಗಿ5567700/. || (೧೮ ಗ00'016 (16170615 ೦1 (0377231213 166151811೪೮ ಗಿ556170//. 000% ₹0: (೦ ೧೦ 4 ರಾಟ್‌ ಒಟು ಜಿ 776 ೦೧161 560761307/ 8೧6 ಗಿ66110೧2| 0೧೧16? 56076181165 10 609677೧776೧ ೦ (03772123, 86788141. 7೧6 81೧01081 56೦(618/165 / 56076131105 10 60061777601 08 31 060811೧76೧5, 860310/. 76 56076187/ (0 ೮೦೪೮7೧776೧ ೦1 1೧0612, 011/15(7/ ೦1 (2%, ೫ 0611, 776 56076187/ 10 ೮೦೪೮7೧7760! ೦' 1೧618, 1/1715(೧/ ೦1 881112776೧180/ ಗಿ1131(5, 0೮%/ 01. 7೧6 5607618// 10 60೪67೧776೧1 011೧618, 1/171517/ 01 ಗ೦ಗ 81315, !1೮/ 0೮|]. 77 56076887/ ₹0 00016 60961707 01 (0872123, 86೧88170. 76 56076187/ ೮67೧6[೩| 0೦ 520/8, [16%/ 061೧1, 76 5607618// 667೧612, ೧81/8 58009, 0 0611, 7೧6 5607618//, ₹1೮೦110೧ 00777155100 01 17018, [1೮%/ |], , 7೧6 ೧6516601 0077077155100೧61, (31೩3133 88%2ಗಿ, !€/ 01]. . 16 56076137/, (0317218೩ ಓ681519211/6 ೮೦೧೦1, 867881. . 7೧6 ಗಿ೦೦೩16 6676/81, (37731313, 867831೬0. . 7೧6 ಗಿ೦೧೧೬೧1೩೧1 66೧೮/7೩ | (03172133, 86೧81(ಟ. . 776 56076137105 ೦೩1 (೧೮ 51216 ೮815121765. . 7೧6 0017777315510೧6!, 0೮0೩11776೧! ೦1೧0೧38110೧ & 80116 ೧೮13೩110೧5, 86೧88170. . 7೧6 01೧೮೦೦1, 0೦೦7೮೩7508೧ ಓ೮೧6/78, 86758110. . 7೧6 01760101, ಗಿ|| 1೧018 ೧2610, 86768107ಟ. . 776 01760101, 011೧11೧5, 518110ಗ60/ 8೧6 00010811075, 86೧88170. , 706 0.510 0001೮ 506861, (08/7218 (66161810 ಡಿ556770)/, 86೧8681010. - 7೧6 ೧,510 100'016 06000/ 5062(61, 037೧8132 681518110೮ ಓಿ5೨೮1701/, 86೧881೬0. - 7೧6 ೧.510 ೬68661 01 0000511100, (8778183 (೮815121106 ಗ5567701/, 86088114. . 1೧6 7,5 10 ೮0%677೧7601 0016/೧1, (37೧21812 (೧815131106 ಡಿ5567701/, 86೧6810, . 1೧6 8.510 ೦0೦೨1100 88// ೮116? 1/೧1, (02172133 ಓ€8151211/6 ಗಿ5567701/, 861881, . 7೧6 ೧.5 10 506018| 86076567181 ೦8 60೪67೧77671 ೦1 (8773183, (2773133 802%20, 1೮% ೧611. . || 16 0710675 ೦? 03778183 ಓ6॥161811/6 5567700/ 5೮೦7618181 - 80 1೧೦!ಗಾ2೩ಟ೦ಗ. ಸೇಸೆ ೫“ ಖೂ ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಬುಧವಾರ, 27ನೇ ಜೂನ್‌, 2018 ಸಂಖ್ಯೆ: 08 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾಂಕ 2ನೇ ಜುಲೈ, 2018ರಂದು ಮಧ್ಯಾಹ್ನ 12.30 ಗಂಟೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸೇರಲಿದೆ. 15ನೇ ವಿಧಾನ ಸಭೆಯ ಮೊದಲನೇ ಅಧಿವೇಶನದ 2ನೇ ಮುಂದುವರೆದ ಉಪವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾಂಕ: 2, 3, 4,5, 6,9, 10, 11 ಹಾಗೂ 12ನೇ ಜುಲೈ 2018. 1. ಪ್ರಶ್ನೆಗಳು (ನಿಯಮ 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-1 ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಮಾನ್ಯ ಸದಸ್ಯರು ದಿನವೊಂದಕ್ಕೆ ಗರಿಷ್ಠ ಐದು (5) ಪ್ರಶ್ನೆಗಳನ್ನು ನೀಡಲು ಮಾತ್ರ ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: | ಪ್ರಶ್ನ | ಪ್ರಶ್ನೆಗಳ ಸೂಚನಾ ಸೂಚನಾ ಪಟ್ಟಿ | ಉಪವೇಶನದ ಬ್ಯಾಲೆಟ್‌ ನಡೆಯುವ ಸಮೂಹ | ಪತ್ರಗಳನ್ನು | ಪತ್ರಗಳ ಬ್ಯಾಲೆಟ್‌ ಸಂಖ್ಯೆ ದಿನಾಂಕ ಸ ಸ್ಥಳ ಮತ್ತು ಸಮಯ ಸ್ವೀಕರಿಸಲು ನಡೆಸುವ ಕೊನೆಯ ದಿನಾಂಕ ದಿನಾಂಕ | ವ | | 01 09.೦7.2018 ಅ-ಸಿ 29.06.2018 30.06.2018 ದನಿ ee (ಸೋಮವಾರ) © ಗ್ಸಿ 3 02 10.07.2018 ಆ-8 30.06.2018 02.07.2018 | ನೌ [3 ದ ಇ ಕ (ಮಂಗಳವಾರ) ತ್ತ pa 1 - 3 “ಎ 03 11.07.2018 ಇ-೦ 02.07.2018 03.07.2018 | | ೯ 3 ಗ್ದ ಇ (ಬುಧವಾರ) | ಆ 6 ಗ | | CRN: 04 12.07.2018 ಈ- 03.07.2018 04.07.2018 ಛ್ಸಿ ಡಿ R (ಗುರುವಾರ) ಇ ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಅನುಬಂಧ-3ರಲ್ಲಿ ನೀಡಿದೆ. ನಿಯಮ 39ರ ಮೇರೆಗೆ ಪ್ರಶ್ನೆಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು ಮತ್ತು ನಿಯಮ 41ರಲ್ಲಿ ಉತ್ತರಗಳನ್ನು ಒದಗಿಸಲು ಇರುವ 10 ದಿನಗಳ ಕಾಲಾವಕಾಶವನ್ನು ಪ್ರಸ್ತುತ ಅಧಿವೇಶನದ ಪ್ರಶ್ನೋತ್ತರಕ್ಕಾಗಿ ನಿಗಧಿಪಡಿಸಿರುವ ಅವಧಿಗೆ ಮಾತ್ರ ಕಡಿತಗೊಳಿಸಲಾಗಿರುತ್ತದೆ. 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆ ಪಡುವ ಸಲುವಾಗಿ ಮಾನ್ಯ ಶಾಸಕರು ಅರ್ಧ ಗಂಟೆ ಕಾಲಾವಧಿ ಚರ್ಚೆಯ 2 ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. (ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅಸುಮತಿಸಲಾಗುವುದು. ಅರ್ಧ ಗಂಟೆ ಕಾಲಾವಧಿಯ ಸೂಚನಾಪತ್ರವನ್ನು ಮೂರು ದಿಸ ಮುಂಚೆತವಾಗಿಯೇ ಕಾರ್ಯದರ್ಶಿಯವರಿಗೆ ನೀಡಶಶ್ಶದ್ದು) 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ, ಸಾರ್ವಜನಿಕವಾಗಿ ಅತ್ಯಂತ ಮಹತ್ವದ ಮತ್ತು ಜರೂರಾದ ವಿಷಯಗಳನ್ನು ಮಾತ್ರ ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ಟೋತ್ರರ ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ, ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತ್ತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಟಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಛಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆ ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಯರ ವಿಧೇಯಕಗಳನ್ನು ನಿಯಮ 75() ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಟಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ಸಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಖಾಸಗಿ ಸದಸ್ಯರ ಖಾಸಗಿ ಸದಸ್ಯರ ಖಾಸಗಿ ಸದಸ್ಯರ ವಿಧೇಯಕ ಮತು ವಿಧೇಯಕ ಮತ್ತು pj ಬ್ಯಾಲೆಟ್‌ ನಡೆಯುವ ಸಳ ಕಾರ್ಯಕಲಾಪಗಳಿಗೆ ನಿರ್ಣಯಗಳ ಸೂಚನಾ ನಿರ್ಣಯಗಳಿಗೆ | ಮತು ಸಮಯ ಗೊತ್ತುಪಡಿಸಿದ ದಿನಾಂಕ ಪತ್ರಗಳನ್ನು ಸ್ವೀಕರಿಸಲು ಬ್ಯಾಲೆಟ್‌ ನಡೆಸುವ KN ಕೊನೆಯ ದಿನಾಂಕ ದಿನಾಂಕ ಕಾರ್ಯದರ್ಶಿಯವರ ಕೊಠಡಿ, ಕೊಠಡಿ ಸಂಖ್ಯೆ.121, 12.07.2018 30.06.2018 10.07.2018 ಮೊದಲನೇ ಮಹಡಿ, (ಗುರುವಾರ) (ಗುರುವಾರ) (ಮಂಗಳವಾರ) ವಿಧಾನಸೌಧ 8. ಅರ್ಜಿಗಳು (ನಿಯಮ 136 ರಿಂದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ನಾಗರೀಕರ ಅರ್ಜಿಗಳನ್ನು ಮಾನ್ಯ ಶಾಸಕರು ಮೇಲು ರುಜುವಿನೊಂದಿಗೆ ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ. ಮಧ್ಯಾಹ್ನ 3:00 ಗಂಟೆಗೆ 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ಸದನದ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಎಸ್‌. ಮೂರ್ತಿ ಕಾರ್ಯದರ್ಶಿ ಕರ್ನಾಟಕ ವಿಧಾನ ಸಭೆ. ಅಡಕ: ಅನುಬಂಧ-1, 2 ಮತ್ತು 3. ಇವರಿಗೆ: ಕರ್ನಾಟಕ ವಿಧಾನ ಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಪ್ರಶ್ನೆಗಳು, ಅರ್ಧ ಗಂಟೆ ಕಾಲಾವಧಿ ಚರ್ಚೆ, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ) ಹೊರಗಡೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ.128, ಮೊದಲನೇ ಮಹಡಿ ವಿಧಾನ ಸೌಧ) ನೀಡತಕ್ಕದ್ದು. ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla-kar.nic-infassembly/lob/lob.htm ಅಂತರ್ಜಾಲದಲ್ಲಿಯೂ ಲಭ್ಯವಿರುತ್ತದೆ. ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬಂಧಪಟ್ಟಿರತಕ್ಕದು; . ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; ಅದು ಸಂದಿಗ್ವವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; . ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದಲ್ಲ: ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬ್ದಾರರಾಗಿರತಕ್ಕದ್ದು; ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು, ಅಣಕದ ಮಾತುಗಳನ್ನು, ದೋಷಾರೋಪಣೆಗಳನ್ನು ಶ್ಲಾಘನೆ, ವಿಶೇಷಣೆಗಳನ್ನು ಅಥವಾ ಅವಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ: ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ. . ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ “ಹೊರತು. ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದಲ್ಲ; . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಶೇಳತಕ್ಕದಲ್ಲ; . ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅಂತಹ ದೂಷಣೆಯು ಧ್ವನಿತಗೊಳ್ಳುವಂತಿರತಕ್ಕುದಲ್ಲ; . ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ಧ್ವನಿತಗೊಳ್ಳುವಂತಿರತಕ್ಕುದಲ್ಲ; . ಒಂದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದೆ ಇರುವಂಥ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; . ಮೊದಲೇ ಉತ್ತರ ಕೊಟ್ಟಿರುವ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೇ ಅಂಥ ಪ್ರಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಪುನಃ ಪ್ರಶ್ನೆಯನ್ನು ಕೇಳತಕ್ಕದಲ್ಲ; 6 20. 21. ಹ 22. . ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; . ಅದರಲ್ಲಿ ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳಕ್ಕೆ ದಲ . ಅದರಲ್ಲಿ ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; . ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ನಿಯಂತ್ರ ಕ್ಕೊ ಳಪಟ್ಟಿರುವ ಷಯಗಳ ಕುರಿತು ಪ ್ರಶ್ಲಿಸತಕ್ಕ ದ್ದಲ್ಲ; . ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾ ಯಾಲಯದವರು ವಿಚಾರಣೆ ನಡೆಸುತ್ತಿರುವ ಮಾಹಿತಿ'ಪಡೆದುಕೊಳ್ಳು )ವುದಕ್ಕಾ ಗಿಪ ಪ್ರ ಶ್ಲಿಸತಕ್ಕ ದಲ್ಲ; ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರ ದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯ ಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ; ಅದರಲ್ಲಿ ಸ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೆ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕುದ್ದಲ್ಲ. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಟ ಷ್ಟೀಕರಣವನ್ನು ಕೇಳಬಹುದು. ಆದರೆ, ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯಕ್ಕೆ ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; ಸತತ ತತ ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. ಸಂಕ್ಷಿಪ್ತ ವಿಷಯ ಬರೆಯದಿರುವುದು. ಸೂಚನಾ ಪತ್ರದ ದಿನಾಂಕ ನಮೂದಿಸದಿರುವುದು. ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. ಪ್ರಶ್ನೆಗೆ ಆದ್ಯತೆ ಸಂಖ್ಯೆಯನ್ನು ನೀಡದಿರುವುದು. ಸಮೂಹ ಗುರುತುಪಡಿಸದಿರುವುದು. /ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. ಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. ಯನ್ನು ಬೆರಳಚ್ಚು ಮಾಡಿ ಸಲ್ಲಿಸದಿರುವುದು. ಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ (ಸ್ಯ El el ೩ EL © dA 2 ಛಲ ಜ್ರ ೦ ಭು ಫ್ರೀ (ಡು ತ ಶಿ 1) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 12) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 13) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 14) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 15) ವಿಷಯವು ಸ್ಪಷ್ಟವಾಗಿಲ್ಲದಿರುವುದು. 16) ಮತಕ್ಷೇತ್ರ ನಮೂದಿಸದಿರುವುದು. ಟಟ ಅನುಬಂಧ-3 ದಿನಾಂಕ:02.07.2018 ರಿಂದ 12.07.2018ರವರೆಗಿನ ಉಪವೇಶನಗಳಲ್ಲಿ ಪ್ರಶ್ನೆಗಳಿಗೆ ಉತ್ತರಿಸಬೇಕಾದ ದಿನಗಳು ಮತ್ತು ಸಚಿವರು / ಇಲಾಖೆಗಳ ಸಮೂಹಗಳು ಈ ಕೆಳಕಂಡಂತಿದೆ: ಸಮೂಹ ಅ-& ಪ್ರಶ್ನೆಗಳಿಗೆ ತ ನೀಡುವ | ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ದಿನಾಂಕ | ಕಂದಾಯ ಹಾಗೂ ಕೌಶಲ್ಯ |1. ಕಂದಾಯ ಇಲಾಖೆಯಿಂದ ಮುಜರಾಯಿ ಅಭಿವೃದ್ಧಿ, ಉದ್ಯಮಶೀಲತೆ ಹೊರತುಪಡಿಸಿ ಕಂದಾಯ ಮತ್ತು ಜೀವನೋಪಾಯ | 2. ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಸಚಿವರು ಜೀವನೋಪಾಯ ಇಲಾಖೆ ಬೃಹತ್‌ ಮತ್ತು ಮಧ್ಯಮ 1. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಕೈಗಾರಿಕೆ ಹಾಗೂ ಮಾಹಿತಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ತಂತ್ರಜ್ಞಾನ ಹಾಗೂ ಜೈವಿಕ ಸಕ್ಕರೆ ತಂತ್ರಜ್ಞಾನ, ವಿಜ್ಞಾನ ಮತ್ತು | 2, ಮಾಹಿತಿ ತಂತ್ರಜ್ಞಾನ, ಜೈವಿಕ 9ನೇಜುಲೈ | ತಂತ್ರಜ್ಞಾನ ಸಚಿವರು ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು 2018 ತಂತ್ರಜ್ಞಾನ ಇಲಾಖೆ ಸಣ್ಣ ಕೈಗಾರಿಕೆ ಸಚಿವರು | ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ. ಕೈಗಾರಿಕೆಗಳು ಗಣಿ ಮತ್ತು ಭೂ ವಿಜ್ಞಾನ 1. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಗಣಿ ಹಾಗೂ ಮುಜರಾಯಿ ಮತ್ತು ಭೂವಿಜ್ಞಾನ ಸಚಿವರು 2. ಕಂದಾಯ ಇಲಾಖೆಯಿಂದ ಮುಜರಾಯಿ ಕಾರ್ಮಿಕ ಸಚಿವರು... | ಕಾರ್ಮಿಕ ಇಲಾಖೆ ಅರಣ್ಯ ಸಚಿವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಮೂಹ ಆ-8 ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು 10ನೇ ಜುಲೈ 2018 ಮುಖ್ಯಮಂತ್ರಿಗಳು ಇಲಾಖೆಗಳು 1. ಸಂಪುಟ ವ್ಯವಹಾರಗಳ ಇಲಾಖೆ 2. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ 3. ಸಾಂಸ್ಥಿಕ ಹಣಕಾಸು, ಅಬಕಾರಿ, ಸಣ್ಣ ಉಳಿತಾಯ ಮತ್ತು ಲಾಟರಿ ಒಳಗೊಂಡಂತೆ ಆರ್ಥಿಕ ಇಲಾಖೆ 4. ಒಳಾಡಳಿತ ಇಲಾಖೆಯಿಂದ ಗುಪ್ತ ದಳ 5. ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ 6. ಯೋಜನೆ, ಕಾರ್ಯಕ್ರಮ ಸ೦ಯೋಜನೆ ಮತ್ತು ಸಾಂಖ್ಯಿಕ ಇಲಾಖೆ 7. ಇಂಧನ ಇಲಾಖೆ 8. ಸಾರ್ವಜನಿಕ ಉದ್ಯಮಗಳ ಇಲಾಖೆ 9. ಮೂಲಭೂತ ಸೌಲಭ್ಯ ಅಭಿವೃದ್ಧಿ ಇಲಾಖೆ 10. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಜವಳಿ 11. ಹಂಚಿಕೆಯಾಗದ ಇತರೆ ಖಾತೆಗಳು ಉನ್ನತ ಶಿಕ್ಷಣ ಸಚಿವರು ಶಿಕ್ಷಣ ಇಲಾಖೆಯಿಂದ ಉನ್ನತ ಶಿಕ್ಷಣ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು 1. ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಮೂಹ ಇ-೦ ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು 11ನೇ ಜುಲೈ 2018 ಉಪ ಮುಖ್ಯಮಂತ್ರಿಗಳು 1... ಒಳಾಡಳಿತ ಇಲಾಖೆಯಿಂದ ಗುಪ್ತದಳ ಹೊರತುಪಡಿಸಿ ಒಳಾಡಳಿತ 2. ನಗರಾಭಿವೃದ್ಧಿ ಇಲಾಖೆಯಿಂದ () ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (1) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ii) ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (೪) ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ (೪) ನಗರ ಯೋಜನಾ ನಿರ್ದೇಶನಾಲಯ ಒಳಗೊಂಡಂತೆ ಬೆಂಗಳೂರು ನಗರಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳು 3. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಲೋಕೋಪಯೋಗಿ ಸಚಿವರು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಿಂದ ಲೋಕೋಪಯೋಗಿ ಸಹಕಾರ ಸಚಿವರು ಪೌರಾಡಳಿತ, ಸ್ಥಳೀಯ ಸಂಸ್ಥೆಗಳು ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಸಹಕಾರ ಇಲಾಖೆ ನಗರಾಭಿವೃದ್ಧಿ ಇಲಾಖೆಯಿಂದ 1 ಪುರಸಭೆ ಮತ್ತು ಸ್ಥಳೀಯ ಸಂಸ್ಥೆಗಳು (ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು) 2. ಲೋಕೋಪಯೋಗಿ ಇಲಾಖೆಯಿಂದ ಬಂದರು ಮತ್ತು ಒಳನಾಡು ಜಲಸಾರಿಗೆ ವಹತಿ ಮತ್ತು ನಗರಾಭಿವೃದ್ಧಿ ಸಚಿವರು 1. ವಸತಿ ಇಲಾಖೆ. 2. ನಗರಾಭಿವೃದ್ಧಿ ಇಲಾಖೆಯಿಂದ (1) ಮಹಾನಗರ ಪಾಲಿಕೆಗಳು (ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ನಗರಕ್ಕೆ ಸಂಬಂಧಿಸಿದ ವಿಷಯಗಳನ್ನು ಹೊರತುಪಡಿಸಿ) (॥) ನಗರಾಭಿವೃದ್ಧಿ ಪ್ರಾಧಿಕಾರಗಳು (ಬೆಂಗಳೂರು ನಗರಕ್ಕೆ ಸಂಬಂಧಿಸಿದ ವಿಷಯಗಳನ್ನು ಹೊರತುಪಡಿಸಿ) (1) ನಗರ ಭೂ ಸಾರಿಗೆ ನಿರ್ದೇಶನಾಲಯ (೪) ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ೪) ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (1೧೯೦) ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳು, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್‌ ಸಚಿವರು 1. ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ 2. ಅಲ್ಪ ಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್‌ ಇಲಾಖೆ. ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಇಲಾಖೆಗಳು ಭಾರಿ ಮತ್ತು ಮಧ್ಯಮ 1. ಜಲಸಂಪನ್ಮೂಲ ಇಲಾಖೆಯಿಂದ ಭಾರಿ ಮತ್ತು ನೀರಾವರಿ ಹಾಗೂ ಮಧ್ಯಮ ನೀರಾವರಿ ವೈದ್ಯಕೀಯ ಶಿಕ್ಷಣ ಸಚಿವರು | 2. ವೈದ್ಯಕೀಯ ಶಿಕ್ಷಣ ಇಲಾಖೆ ಗ್ರಾಮೀಣಾಭಿವೃದ್ಧಿ ಹಾಗೂ 1. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹ ಪಂಚಾಯತ್‌ ರಾಜ್‌, ಇಲಾಖೆ ಕಾನೂನು ಹಾಗೂ 2. ಕಾನೂನು ಇಲಾಖೆ. 12ನೇ ಜುಲೈ | ಸಂಸದೀಯ ವ್ಯವಹಾರಗಳ |3. ಸಂಸದೀಯ ವ್ಯವಹಾರಗಳು ಮತ್ತು ಶಾಸನ Rik ಸಚಿವರು ರಚನಾ ಇಲಾಖೆ ಸಾರಿಗೆ ಸಚಿವರು ಸಾರಿಗೆ ಇಲಾಖೆ ಸಣ್ಣ ನೀರಾವರಿ ಸಚಿವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಆರೋಗ್ಯ ಮತ್ತು ಕುಟುಂಬ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲ್ಯಾಣ ಸಚಿವರು | ಪರಿಷ್ಕೃತ ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಸೋಮವಾರ, 02ನೇ ಜುಲೈ, 2018 ಸಂಖ್ಯೆ: 13 ವಿಧಾನ ಸಭೆಯ ಉಪವೇಶನಗಳು ದಿನಾಂಕ:27.06.2018ರಂದು ಹೊರಡಿಸಲಾಗಿರುವ ಲಘು ಪ್ರಕಟಣೆ ಭಾಗ-2ನ್ನು ಮುಂದುವರೆಸುತ್ತ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳನ್ನು ಕೆಳಕಂಡಂತೆ ಪರಿಷ್ಕರಿಸಲಾಗಿದೆ ಎಂದು ಈ ಮೂಲಕ ತಿಳಿಸಲಾಗಿದೆ. ಕ ಪ್ರಶ್ನೆಗಳ ಸೂಚನಾ ಪ್ರಶ್ನೆಗಳ ಸೂಚನಾ ಪಟ್ಟಿ ಪತ್ರಗಳನ್ನು ಬ್ಯಾಲೆಟ್‌ ನಡೆಯುವ ಸ್ಥಳ ಉಪವೇಶಸದ ದಿನಾಂಕ | ಸಮೂಹ ಪತ್ರಗಳ ಬ್ಯಾಲೆಟ್‌ 3 ಸ್ವೀಕರಿಸಲು ಮತ್ತು ಸಮಯ ನಡೆಸುವ ದಿನಾಂಕ ಕೊನೆಯ ದಿನಾಂಕ — 09.07.2018 (ಸೋಮವಾರ) ಅ-ಓಿ 03.07.2018 04.07.2018 DR ನಡದ ದ ಸ 04.07.2018 05.07.2018 3 B ಸ a ?%ಔ RB ಣಿ ಗ್‌ 4 PDP O° Ww 11.07.2018 (ಬುಧವಾರ) ಇ-0 05.07.2018 06.07.2018 ಇ 43 ಟ್ಟ | [3 ಇ ಭಟ 04 12.07.2018 (ಗುರುವಾರ) ಈ-ರಿ. | 05,07,208 06.07.2018 4 Ke ಸ್ಪ ನ L el ಎಸ್‌. ಮೂರ್ತಿ ಕಾರ್ಯದರ್ಶಿ ಕರ್ನಾಟಕ ವಿಧಾನ ಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ವಿಶೇಷ ಸೂಚನೆ ಪ್ರಶ್ನೆಗಳು, ಅರ್ಧ ಗಂಟೆ ಕಾಲಾವಧಿ ಚರ್ಚೆ, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ) ಹೊರಗಡೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ.128, ಮೊದಲನೇ ಮಹಡಿ ವಿಧಾನ ಸೌಧ) ನೀಡತಕ್ಕದ್ದು. ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla.kar.nic.in/assembly/lob/lob.htm ಅಂತರ್ಜಾಲದಲ್ಲಿಯೂ ಲಭ್ಯವಿರುತ್ತದೆ. ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 02ನೇ ಜುಲೈ, 2018 (ಸಮಯ: ಮಧ್ಯಾಹ್ನ 12.30 ಗಂಟೆಗೆ) 1. ವಿಧಾನ ಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ಮಾನ್ಯ ರಾಜ್ಯಪಾಲರಿಂದ ಭಾಷಣ (ರಾಜ್ಯಪಾಲರ ಭಾಷಣ ಮುಗಿದ ಹದಿನೈದು ನಿಮಿಷದ ನಂತರ) 2. ಕಾರ್ಯದರ್ಶಿಯವರ ವರದಿ ಅ) ಮಾನ್ಯ ರಾಜ್ಯಪಾಲರು ಮಾಡಿದ ಭಾಷಣದ ಪ್ರತಿಯನ್ನು ಸಭೆಯಲ್ಲಿ ಮಂಡಿಸುವುದು. ಕಾರ್ಯದರ್ಶಿಯವರು:- ಆ) ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಷ್ಟ್ರಪತಿ/ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. ಇ) 14ನೇ ವಿಧಾನಸಭೆಯ ಅಂದಾಜುಗಳ ಸಮಿತಿಯ ಏಳನೇ ವರದಿಯನ್ನು ಸಭೆಯ ಮುಂದೆ ಮಂಡಿಸುವುದು. ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm KARNATAKA LEGISLATIVE ASSEMBLY (15% ASSEMBLY) FIRST SESSION (2 ADJOURNED MEETING) LIST OF BUSINESS Monday, the 2™ July, 2018 (Time: 12.30 P.M.) 1. ADDRESS BY HON’BLE GOVERNOR TO THE MEMBERS OF BOTH THE HOUSES OF LEGISLATURE (15 Minutes after Governor’s Address) 2. SECRETARY’S REPORT a) A copy of the Address delivered by Hon’ ble Governor. Secretary to lay:- b) A List of Bills which have received the assent of President‘Governor subsequent to the last report. c) A copy of the 77 Report of the Estimates Committee of 14" Legislative Assembly. 3. OBITUARY REFERENCE S. MURTHY Secretary ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla. kar.nic.in/assemblyflob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 03ನೇ ಜುಲೈ, 2018 (ಸಮಯ: ಬೆಳಿಗ್ಗೆ 10.30 ಗಂಟಿಗೆ) 1. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ ಹಾಯಿ “ದಿನಾಂಕ 02ನೇ ಜುಲೈ, 2018ರ ಸೋಮವಾರದಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ದಯಪಾಲಿಸಿದ ಭಾಷಣಕ್ಕಾಗಿ ಈ ಅಧಿವೇಶನದಲ್ಲಿ ಸೇರಿರುವ ವಿಧಾನಸಭೆಯ ಸದಸ್ಯರಾದ ನಾವು ಮಾನ್ಯ ರಾಜ್ಯಪಾಲರವರಿಗೆ ಕೃತಜ್ಞಕಾಪೂರ್ವಕವಾದ ವಂದನೆಗಳನ್ನು ಸಮರ್ಪಿಸಲು ಅಪ್ಪಣೆ ಕೋರುತ್ತೇವೆ” ಎಂದು ಶ್ರೀ ಈಶ್ವರ್‌ ಬಿ. ಖಂಡ್ರೆ ಅವರು ಸೂಚಿಸುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು ಅನುಮೋದಿಸುವುದು. 2. ಗಮನ ಸೆಳೆಯುವ ಸೂಚನೆಗಳು 1) ಶ್ರೀ ಎ.ಎಸ್‌. ಪಾಟೀಲ್‌ ನಡಹಳ್ಳಿ ಅವರು ವಿಜಯಪುರ ಜಿಲ್ಲೆ, ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ಗ್ರಾಮದಲ್ಲಿ 11011 ಕೆ.ವಿ. ಉಪ-ಕೇಂದ್ರ ನಿರ್ಮಿಸುವ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/fassembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾ೦ಕ 04ನೇ ಜುಲೈ, 2018 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವದ ಮೇಲೆ ಮುಂದುವರೆದ ಚರ್ಚೆ 2. ಚುನಾವಣಾ ಪ್ರಸ್ತಾವ ಎಬಿ ಶ್ರೀ ಕೃಷ್ಣ ಭೈರೇಗೌಡ (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಸಚಿವರು) ಅವರು:- 1 ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 265(1ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು ಚುನಾಯಿಸಬೇಕೆ೦ದು ಸೂಚಿಸುವುದು. 2) ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 268(1)ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ಅಂದಾಜುಗಳ ಸಮಿತಿಗೆ ಹದಿನೆಂಟು ಜನ ಸದಸ್ಯರನ್ನು ಚುನಾಯಿಸಬೇಕೆ೦ದು ಸೂಚಿಸುವುದು. 3) ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 2710ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು ಚುನಾಯಿಸಬೇಕೆಂದು ಸೂಚಿಸುವುದು. 2; 4) 5) 6) 7) 8) 9) 10) -12:- ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 272(1)ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ಹಕ್ಕುಬಾಧ್ಯತೆಗಳ ಸಮಿತಿಗೆ ಒಂಭತ್ತು ಜನ ಸದಸ್ಯರನ್ನು ಚುನಾಯಿಸಬೇಕೆ೦ದು ಸೂಚಿಸುವುದು. ಕರ್ನಾಟಕ ವಿಧಾನಸಬೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 277(0ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ಅಧೀನ ಶಾಸನ ರಚನಾ ಸಮಿತಿಗೆ ಹದಿನೈದು ಜನ ಸದಸ್ಯರನ್ನು ಚುನಾಯಿಸಬೇಕೆಂದು ಸೂಚಿಸುವುದು. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 281ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ಸರ್ಕಾರಿ ಭರವಸೆಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು ಚುನಾಯಿಸಬೇಕೆಂದು ಸೂಚಿಸುವುದು. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 283(1)ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ಸದಸ್ಯರುಗಳ ಖಾಸಗಿ ವಿಧೇಯಕಗಳ ಹಾಗೂ ನಿರ್ಣಯಗಳ ಸಮಿತಿಗೆ ಹತ್ತು ಜನ ಸದಸ್ಯರನ್ನು ಚುನಾಯಿಸಬೇಕೆ೦ದು ಸೂಚಿಸುವುದು. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 286ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಗೆ ಹದಿನೈದು ಜನ ಸದಸ್ಯರನ್ನು ಚುನಾಯಿಸಬೇಕೆಂದು ಸೂಚಿಸುವುದು. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 288ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಹದಿನೈದು ಜನ ಸದಸ್ಯರನ್ನು ಚುನಾಯಿಸಬೇಕೆ೦ದು ಸೂಚಿಸುವುದು. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ 370(2)ನೇ ನಿಯಮದ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆ ವಸತಿ ಸೌಕರ್ಯಗಳ ಸವಿತಿಗೆ ಹನ್ನೆರಡು ಜನ ಸದಸ್ಯರನ್ನು ಚುನಾಯಿಸಬೇಕೆ೦ದು ಸೂಚಿಸುವುದು. ತೆ! 1) 2) 3) 4) ೬13 3. ಗಮನ ಸೆಳೆಯುವ ಸೂಚನೆಗಳು ಶ್ರೀ ಗೋವಿಂದ ಎಂ. ಕಾರಜೋಳ ಅವರು ಭೂ ಒಡೆತನ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರಿಗೆ ಭೂಮಿ ಖರೀದಿಸಲು ಅನುಕೂಲ ಮಾಡಿಕೊಡುವ ವಿಷಯದ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಜೆ.ಸಿ. ಮಾಧುಸ್ವಾಮಿ ಅವರು ಸಹಕಾರಿ ಕಾಯಿದೆ ತಿದ್ದುಪಡಿಯಾದ ನಂತರ ಸಹಕಾರ ಸಂಘಗಳ ಸರ್ವಸದಸ್ಯರ ಸಭೆಗೆ ವಿಧಿಸಿರುವ ಮಾನದಂಡಗಳಿಂದಾಗಿ ಸಭೆಗಳಲ್ಲಿ ಬಹುಪಾಲು ಸದಸ್ಯರು ಭಾಗಿಯಾಗಲು ಉಂಟಾಗಿರುವ ಸಮಸ್ಯೆಯ ಬಗ್ಗೆ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಜಿ. ಸೋಮಶೇಖರ ರೆಡ್ಡಿ ಅವರು ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ಬರುವ ಸಾರ್ವಜನಿಕರು ಹೆಚ್ಚಿನ ಚಿಕಿತ್ಸೆ ಸೌಲಭ್ಯವಿಲ್ಲದೆ ತೊಂದರೆ ಅನುಭವಿಸುತ್ತಿದ್ದು, ಸಂಸ್ಥೆಗೆ ಬಿಡುಗಡೆಯಾಗಿರುವ ಅನುದಾನ ಬಳಕೆ ಹಾಗೂ ಮೂಲಭೂತ ಸೌಕರ್ಯ ನೀಡುವ ಸಂಬಂಧ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಮಾನ್ಯ ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಪ್ರತಾಪ್‌ಗೌಡ ಪಾಟೀಲ್‌ ಅವರು ಹೊಸ ತಾಲ್ಲೂಕುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ಪ್ರಾರಂಭ ಮಾಡದಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಎಸ್‌. ಮೂರ್ತಿ ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 5ನೇ ಜುಲೈ, 2018 (ಸಮಯ: ಬೆಳಿಗ್ಗೆ 11.30 ಗಂಟೆಗೆ) ಆಯವ್ಯಯ ಮಂಡನೆ ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಯವರು) ಅವರು 2018-19ನೇ ಸಾಲಿನ “ಆಯವ್ಯಯ” ಮಂಡಿಸುವುದು. ಎಸ್‌. ಮೂರ್ತಿ ಕಾರ್ಯದರ್ಶಿ KARNATAKA LEGISLATIVE ASSEMBLY (153 ASSEMBLY) FIRST SESSION (2 ADJOURNED MEETING) LIST OF BUSINESS Thursday, the 5" July, 2018 (Time: 11.30 AM.) PRESENTATION OF BUDGET Sri H.D. Kumaraswamy (Hon'ble Chief Minister) to present the “Budget” for the year 2018-19. ೪. MURTHY Secretary ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 6ನೇ ಜುಲೈ, 2018 (ಸಮಯ: ಬೆಳಿಗ್ಗೆ 10.00 ಗಂಟೆಗೆ) 1. ಉಪ ಸಭಾಧ್ಯಕ್ಷರ ಚುನಾವಣೆ ಅ) ಶ್ರೀ ಎಂ. ಕೃಷ್ಣಾರೆಡ್ಡಿ ಅವರನ್ನು ವಿಧಾನ ಸಭೆಯ “ಉಪ ಸಭಾಧ್ಯಕ್ಷ”ರನ್ನಾಗಿ ಚುನಾಯಿಸಬೇಕೆಂದು ವಿಧಾನಸಭಾ ಸದಸ್ಯರಾದ ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು ಸೂಚಿಸುವುದು. ಆ) ವಿಧಾನಸಭಾ ಸದಸ್ಯರಾದ ಶ್ರೀ ಕೆ. ಗೋಪಾಲಯ್ಯ ಅವರು ಅನುಮೋದಿಸುವುದು. 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು 7. ಶ್ರೀ ಹೆಚ್‌.ಡಿ. ಕುಮಾರಸ್ವಾಮಿ (ಮಾನ್ಯ ಮುಖ್ಯಮಂತ್ರಿಗಳು) ಅವರು: ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು 31ನೇ ಮಾರ್ಚ್‌, 2017ಕ್ಕೆ ಕೊನೆಗೊಂಡ ವರ್ಷಕ್ಕೆ ನೀಡಿರುವ ಈ ಕೆಳಕಂಡ ವರದಿಗಳನ್ನು ಸಭೆಯ ಮುಂದಿಡುವುದು: 1) ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಮೇಲಿನ ವರದಿ (2018ನೇ ವರ್ಷದ ವರದಿ ಸಂಖ್ಯೆ-!) 2) ಸಾಮಾನ್ಯ ಮತ್ತು ಸಾಮಾಜಿಕ ವಲಯದ ಮೇಲಿನ ವರದಿ (2018ನೇ ವರ್ಷದ ವರದಿ ಸಂಖ್ಯೆ-2) 11. ಸದಸ್ಯರಿಗೆ ಈಗಾಗಲೇ ಕಳುಹಿಸಲಾಗಿರುವ ಮೊದಲನೇ ಹಾಗೂ ಎರಡನೇ ಪಟ್ಟಿಯ ರೀತ್ಯಾ. *2/.. 3. ಕಾರ್ಯದರ್ಶಿಯವರ ವರದಿ 14ನೇ ವಿಧಾನಸಭೆಯ ಅಧೀನ ಶಾಸನ ರಚನಾ ಸಮಿತಿಯ 46ನೇ ವರದಿಯನ್ನು ಸಭೆಯ ಮುಂದೆ ಮಂಡಿಸುವುದು. ಕಾರ್ಯದರ್ಶಿಯವರು: 4. ರಾಜ್ನಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವದ ಶ್ರ ಮೇಲೆ ಮುಂದುವರೆದ ಚರ್ಚೆ ಹಾಗೂ ಸರ್ಕಾರದ ಉತ್ತರ ಎಸ್‌. ಮೂರ್ತಿ ಕಾರ್ಯದರ್ಶಿ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಸೋಮವಾರ. ದಿನಾಂಕ 9ನೇ ಜುಲೈ. 2018 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವದ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಮೊದಲನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ಮೊದಲನೇ ಪಟ್ಟಿ 3. ವಿತ್ತೀಯ ಕಾರ್ಯಕಲಾಪಗಳು ಅ) 2018-19ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. ಆ) 2018-19ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮಂಡನೆ ಹಾಗೂ ಚರ್ಚೆ: ಲಿ ಹ ಬೇಡಿಕೆಯ ಹೆಸರು ಸಂಖ್ಯೆ ರ್ಜ 04 ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 06 ಮೂಲಭೂತ ಸೌಕರ್ಯ ಅಭಿವೃದ್ಧಿ 24 ಇಂಧನ 26 "ಹವ ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ “2/ 05 ಒಳಾಡಳಿತ ಮತ್ತು ಸಾರಿಗೆ 20 ೇಕೋಪಯೋಗಿ 14 ಕಂದಾಯ 09 ಸಹಕಾರ 21 ಜಲ ಸಂಪನ್ಮೂಲ 17 ಶಿಕ್ಷಣ 15 ಮಾಹಿತಿ ತಂತ್ರಜ್ಞಾನ 18 ವಾಣಿಜ್ಯ ಮತ್ತು ಕೈಗಾರಿಕೆ 07 ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇ ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ 01 ಕೃಷಿ ಮತ್ತು ತೋಟಗಾರಿಕೆ ' 02 ಪಶುಸಂಗೋಪನೆ ಮತ್ತು ಮೀನುಗಾರಿಕೆ 10 ಸಮಾಜ ಕಲ್ಯಾಣ 16 ವಸತಿ 19 ಗರಾಭಿವೃದ್ಧಿ 12 ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನೆ ಸೇವೆಗಳು WE ಜತತತ ನಾಗರೀಕ ಸರಬರಾಜು 22 ಆರೋಗ್ಯ ಮತ್ತು ಕುಟುಂಬ ಕಲ್ಯಾಣ 23 ಕಾರ್ಮಿಕ ಮತು ಕೌಶಲ್ಯ ಅಭಿವೃದ್ಧಿ ದು 08 ಅರಣ್ಯ, ಜೀವಿಶಾಸ ಮತು ಪರಿಸರ ಮೆ ಧಿ 1. [ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮು ಥಿ 25 |ಕನ್ನಡ ಮತ್ತ ಸಂಸ್ಕೃತ ಟಿ 1) 2) 1) 2) -23:- 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಲಕಾಲಾವಧಿ ಚರ್ಚೆ ಶ್ರೀ ಜೆ.ಸಿ. ಮಾಧುಸ್ವಾಮಿ, ಶ್ರೀಮತಿ ಕೆ. ಪೂರ್ಣಿಮಾ, ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಹಾಗೂ ಶ್ರೀ ಬೆಳ್ಳಿಪ್ತಕಾಶ್‌ ಇವರುಗಳು ಕರ್ನಾಟಕದಲ್ಲಿರುವ ಗೊಲ್ಲ (ಯಾದವ) ಜನಾಂಗದವರನ್ನು ಮೊದಲು ೫.7. ವರ್ಗಕ್ಕೆ ಸೇರಿಸಿದ್ದು ತದನಂತರ ಔ.೦ಖ-Aಿ ವರ್ಗಕ್ಕೆ ಸೇರಿಸಲಾಗಿರುತ್ತದೆ. ಆದರೆ, ಅವರುಗಳು ಗುಡ್ಡಗಾಡಿನಲ್ಲಿ ಗುಡಿಸಲುಗಳಲ್ಲಿ ವಾಸ ಮಾಡುತ್ತಿರುವುದರಿಂದ ಅವರುಗಳನ್ನು 5.7. (ಪರಿಶಿಷ್ಟ ವರ್ಗ) ವರ್ಗಕ್ಕೆ ಸೇರಿಸುವ ಬಗ್ಗೆ ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀ ಪಿ. ರಾಜೀವ್‌, ಶ್ರೀ ಡಿ.ಎಸ್‌. ಸುರೇಶ್‌ ಮತ್ತು ಶ್ರೀಮತಿ ಕೆ. ಪೂರ್ಣಿಮಾ ಇವರುಗಳು ರೈಟೆಕ್‌ ಕೃಷಿ ವಿಶ್ವವಿದ್ಯಾಲಯವು ಕೃಷಿ ಶಿಕ್ಷಣದ ಮೂಲ ಉದ್ದೇಶಕ್ಕೆ ಧಕ್ಕೆ ಉಂಟು ಮಾಡಿರುವುದಲ್ಲದೆ ಸರ್ಕಾರಿ ನಿಯಮಗಳನ್ನು ಉಲ್ಲಂಘನೆ ಮಾಡಿರುವುದರಿಂದ ರೈತರು ಹಾಗೂ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿರುವ ಬಗ್ಗೆ ನೀಡಿರುವ ಸೂಚನೆಯ ಮೇಲೆ ಚರ್ಚೆ. 5. ಗಮನ ಸೆಳೆಯುವ ಸೂಚನೆಗಳು ಶ್ರೀ ಜಿ. ಸೋಮಶೇಖರ ರೆಡ್ಡಿ ಅವರು ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ಬರುವ ಸಾರ್ವಜನಿಕರು ಹೆಚ್ಚಿನ ಚಿಕಿತ್ಸೆ ಸೌಲಭ್ಯವಿಲ್ಲದೆ ತೊ೦ದರೆ ಅನುಭವಿಸುತ್ತಿದ್ದು, ಸಂಸ್ಥೆಗೆ ಬಿಡುಗಡೆಯಾಗಿರುವ ಅನುದಾನ ಬಳಕೆ ಹಾಗೂ ಮೂಲಭೂತ ಸೌಕರ್ಯ ನೀಡುವ ಸಂಬಂಧ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಮಾನ್ಯ ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು ಶ್ರೀ ಪಿ. ರಾಜೀವ್‌ ಅವರು ಅಂಧ್ರಪ್ರದೇಶದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಹಳ್ಳಿಗಳಲ್ಲಿ ವಾಸವಾಗಿರುವ ದಾಸರ ಜಾತಿಗೆ ಸೇರಿದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಅನಕ್ಷರಸ್ಥರಾಗಿದ್ದು ಅವರುಗಳು ಮಾಹಿತಿಯ ಕೊರತೆಯಿ೦ದ ದಾಸರಿ ಎ೦ದು ತಪ್ಪಾಗಿ ನಮೂದಿಸಿಕೊಂಡಿರುವುದರಿಂದ ಅವರುಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲು ತಾಲ್ಲೂಕು ಕಛೇರಿಗಳಲ್ಲಿ ನಿರಾಕರಿಸುತ್ತಿರುವ ಕುರಿತು ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಎಡ್ಡೆ ., 3) 4) 5) 6) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.infassembly/lob/lob.htm 4- ಶ್ರೀ ನರಸಿಂಹ ನಾಯಕ (ರಾಜುಗೌಡ) ಅವರು ಹೈದ್ರಾಬಾದ್‌ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಭೂ ಪರಿರ್ವತನೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದವರಿಗೆ ಅನುಮತಿ ನೀಡುವ ಮತ್ತು ತೆರಿಗೆ ಸೌಲಭ್ಯ ಸೇರಿದಂತೆ ಅಗತ್ಯ ಸವಲತ್ತುಗಳನ್ನು ನೀಡಿ ಕೈಗಾರಿಕೆಗಳ ಸ್ಥಾಪನೆಗೆ ಪ್ರೋತ್ಸಾಹ ನೀಡುವ ಕುರಿತು ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರ ಗಮನ ಸೆಳೆಯುವುದು. ಶ್ರೀ ಪ್ರತಾಪ್‌ಗೌಡ ಪಾಟೀಲ್‌ ಅವರು ಹೊಸ ತಾಲ್ಲೂಕುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ಪ್ರಾರಂಭ ಮಾಡದಿರುವ ಬಗ್ಗೆ ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು ರೈತರ ಬಗರ್‌ ಹುಕ್ಕುಂ ಸಾಗುವಳಿ ಮಾಡಿಕೊಂಡಿರುವ ಬಗ್ಗೆ ಅರ್ಜಿ ಸಲ್ಲಿಸಲು ನೀಡಿರುವ ಸೌಲಭ್ಯದ ಬಗ್ಗೆ ಮಾನ್ಯ ಕ೦ದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ ಮಹಾದೇವ ಅವರು ಪಿರಿಯಾಪಟ್ಟಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕರಡಿ ಬೊಕ್ಕೆ ಗಿರಿಜನರ ಹಾಡಿಯು ಮೂಲಭೂತ ಸೌಲಭ್ಯಗಳಿಲ್ಲದೇ ಅಲ್ಲಿನ ಜನರ ಬದುಕು ಶೋಚನಿಯ ಸ್ಥಿತಿಯಲ್ಲಿರುವುದರಿಂದ, ಅವರುಗಳಿಗೆ ಮೂಲಭೂತ ಸೌಲಭ್ಯಗಳನ್ನು ಕೂಡಲೇ ನೀಡುವ ಕುರಿತು ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಎಸ್‌. ಮೂರ್ತಿ ಕಾರ್ಯದರ್ಶಿ. ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾ೦ಕ 10ನೇ ಜುಲೈ, 2018 (ಸಮಯ: ಬೆಳಿಗ್ಗೆ 10.30 ಗಂಟಿಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಎರಡನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ; ಎರಡನೇ ಪಟ್ಟ 2. ವಿತ್ತೀಯ ಕಾರ್ಯಕಲಾಪಗಳು 2018-19ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಹಾಗೂ ಈ ಕೆಳಕಂಡ ಅನುದಾನಗಳ ಬೇಡಿಕೆಗಳ ಮೇಲೆ ಮುಂದುವರೆದ ಚರ್ಚೆ: ಬೇಡಿಕೆ ತ ಸಂಖ್ಯೆ ಬೇಡಿಕೆಯ ಹೆಸರು 03 (ಆರ್ಥಿಕ 04 | ಮತ್ತು ಆಡಳಿತ ಸುಧಾರಣಾ ಇಲಾಖೆ 06 | ಮೂಲಭೂತ ಸೌಕರ್ಯ ಅಭಿವೃದ್ಧಿ 24 ಇಂಧನ 26 ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ 05 ಒಳಾಡಳಿತ ಮತ್ತು ಸಾರಿಗೆ 20 ಲೋಕೋಪಯೋಗಿ 14 ಕಂದಾಯ “2 -೭ 2 ;- 09 ಸಹಕಾರ 2] ಜಲ ಸಂಪನ್ಮೂಲ 17 ಶಿಕಣ ೦ 15 ಮಾಹಿತಿ ತಂತ್ರಜ್ಞಾನ 18 ವಾಣಿಜ್ಯ ಮತ್ತು ಕೈಗಾರಿಕೆ 07 ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ 27 ಕಾನೂನು ೦ಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಷಿ ಮತ್ತು ತೋಟಗಾರಿಕೆ ಸಶುಸಂಗೋಪನೆ ಮತ್ತು ಮೀನುಗಾರಿಕೆ ಮಾಜ ಕಲ್ಯಾಣ [) ೦೦ 2 ತ್ಮಾ es eM ಎ Ne € ನ ಅ 2 ಹ € 2 6 19 ನಗರಾಭಿವೃದ್ಧಿ 12 ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು 13 ಆಹಾರ ಮತ್ತು ನಾಗರೀಕ ಸರಬರಾಜು 22 ಆರೋಗ್ಯ ಮತ್ತು ಕುಟುಂಬ ಕಲ್ಯಾಣ 23 ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ 1] ಮಹಿಳಾ ಮತ್ತು ಮಕ್ಕಳ ಅಭಿವುದಿ ೪” 25 |ಕನ್ನಡ ಮತ್ತು ಸಂಸ್ಕೃತಿ 3. ಗಮನ ಸೆಳೆಯುವ ಸೂಚನೆಗಳು 1) ಶ್ರೀ ಸಿ.ಎಂ. ಉದಾಸಿ ಅವರು ಹಾವೇರಿ ಜಿಲ್ಲೆಗೆ ಹೊಸದಾಗಿ ಸರ್ಕಾರಿ ಮೆಡಿಕಲ್‌ ಕಾಲೇಜು ಮಂಜೂರು ಮಾಡುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. «3. -: ತ3ಿ2- 2) ಶ್ರೀ ಈ. ತುಕರಾಂ ಅವರು ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ನರಸಿ೦ಗಾಪುರ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ದೋಣಿಮಲೈನಲ್ಲಿರುವ ಕೇಂದ್ರ ಸರ್ಕಾರಿ ಸ ಸಮುದ ಎನ್‌.ಎ೦.ಡಿ.ಸಿ. ಕಂಪನಿಯು. ವಾಣಿಜ್ಯ ಮತ್ತು ಕೈಗಾರಿಕಾ. ಉದ್ಯಮ ಮತ್ತು ಎಸ್‌.ಸಿ. ಮತ್ತು ಎಸ್‌.ಟಿ. ಕಾಯ್ದೆಯನ್ನು ಉಲ್ಲಂಘಿಸಿರುವುದಲ್ಲದೇ ಸುತ್ತಮುತ್ತ. ಗ್ರಾಮಗಳ ಚ ಮೇಲೆ ದೌರ್ಜನ್ಯವೆಸಗಿರುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವರ ಮನ ಸೆಳೆಯುವುದು. 3) ಶ್ರೀ ದಿನಕರ್‌ ಕೆ. ಶೆಟ್ಟ ಅವರು ಶರಾವತಿ ನದಿಯ ಮೂಲದ ಹೊನ್ನಾವರ ಪೂರ್ವ ಹಾಗೂ ಮಾರ್ಗ ಮಧ್ಯದ ಒಂಭತ್ತು ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಪೌರಾಡಳಿತ, ಸ್ಥಳೀಯ ಸಂಸ್ಥೆಗಳು ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. 4) ಶ್ರೀ ಅರವಿಂದ ಲಿಂಬಾವಳಿ ಅವರು ಮಹದೇವಪುರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಟ್ಟಂದೂರು ಅಗ್ರಹಾರ ಕೆರೆ ಸಂಪೂರ್ಣವಾಗಿ ಒತ್ತುವರಿಯಾಗಿದ್ದು, ಕೆರೆಯ ಪ್ರದೇಶದ ಒತ್ತುವರಿಯನ್ನು ಕೂಡಲೇ ತೆರವುಗೊಳಿಸಿ ಕೆರೆಯನ್ನು ಸಂರಕ್ಷಿಸುವ ಕುರಿತು ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. 5) ಶ್ರೀ ಅರಗ ಜ್ಞಾನೇಂದ್ರ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಮಂಜೂರಾಗಿರುವ ಪಂಚಾಯ್ತಿಗಳ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಿದ ತರುವಾಯ ಅವರುಗಳು ವಸತಿ ಕಾಮಗಾರಿಯನ್ನು ಪ್ರಾರಂಭಿಸಿದ್ದು, ವಸತಿ ನಿಗಮವು ಕಾಮಗಾರಿಯನ್ನು ತಡೆಹಿಡಿದಿರುವುದರಿಂದ ವಸತಿ ಫಲಾನುಭವಿಗಳಿಗೆ. ತೊಂದರೆಯಾಗಿರುವ ಬಗ್ಗೆ ಮಾನ್ಯ ವಸತಿ ಮತ್ತು ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 6) ಶ್ರೀ ಸಿ.ಎನ್‌. ಬಾಲಕೃಷ್ಣ ಅವರು ಬೆ೦ಗಳೂರು ನಗರ ಸಿವಿಲ್‌ ಪೊಲೀಸ್‌ ಹುದ್ದೆಗೆ 2017ರ ಮೇ 28ರಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಯಂತೆ ವೈದ್ಯಕೀಯ ಪರೀಕ್ಷೆ, ಸಿಂಧುತ್ವ ಹಾಗೂ ಇತರೆ ದಾಖಲಾತಿಗಳ ಪರಿಶೀಲನೆ ಪೂರ್ಣಗೊಂಡಿದ್ದು, ಕೂಡಲೇ ನೇಮಕಾತಿ ಆದೇಶ ಹೊರಡಿಸಿ ಸ್ಥಳ ನಿಯುಕ್ತಿಗೊಳಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಸ್‌. ಮೂರ್ತಿ ಕಾರ್ಯದರ್ಶಿ. ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮು೦ದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾ೦ಕ 11ನೇ ಜುಲೈ, 2018 (ಸಮಯ: ಬೆಳಿಗ್ಗೆ 10.30 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಮೂರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ್ಯ ಮೂರನೇ ಪಟ್ಟಿ 2. ವಿತ್ತೀಯ ಕಾರ್ಯಕಲಾಪಗಳು 2018-19ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಹಾಗೂ ಈ ಕೆಳಕಂಡ ಅನುದಾನಗಳ ಬೇಡಿಕೆಗಳ ಮೇಲೆ ಮುಂದುವರೆದ ಚರ್ಚೆ: ಬೇಡಿಕೆ ಬ ಸಂಖೆ ಬೇಡಿಕೆಯ ಹೆಸರು $ 03 | ಆರ್ಥಿಕ 04 ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 06 ಮೂಲಭೂತ ಸೌಕರ್ಯ ಅಭಿವೃದ್ಧಿ 24 ಇಂಧನ 26 ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ 05 ಒಳಾಡಳಿತ ಮತ್ತು ಸಾರಿಗೆ 20 ' ಲೋಕೋಪಯೋಗಿ .2/ .. ವಿ 14 ಕಂದಾಯ 09 ಸಹಕಾರ 21 [ಜಲ ಸಂಪನ್ಮೂಲ 17 ಶಿಕ್ಷಣ _ 15 ಮಾಹಿತಿ ತಂತ್ರಜ್ಞಾನ 18 ವಾಣಿಜ್ಯ ಮತ್ತು ಕೈಗಾರಿಕೆ 07 ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ 27 ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ 01 ಕೃಷಿ ಮತ್ತು ತೋಟಗಾರಿಕೆ 02 ಪಶುಸ೦ಗೋಪನೆ ಮತ್ತು ಮೀನುಗಾರಿಕೆ 10 ಸಮಾಜ ಕಲ್ಯಾಣ | 16 ವಸತಿ 19 ನಗರಾಭಿವೃದ್ಧಿ 12 ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು 13 ಆಹಾರ ಮತ್ತು ನಾಗರೀಕ ಸರಬರಾಜು | 22 ಆರೋಗ್ಯ ಮತ್ತು ಕುಟುಂಬ ಕಲ್ಯಾಣ 23 ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ 11 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 25 ಕನ್ನಡ ಮತ್ತು ಸಂಸ್ಕೃತಿ 3. ಗಮನ ಸೆಳೆಯುವ ಸೂಚನೆಗಳು 1) ಡಾ. ಎಸ್‌. ಶಿವರಾಜ್‌ ಪಾಟೀಲ್‌ ಅವರು ರಾಯಚೂರು ವಿಧಾನಸಭಾ ಕ್ಷೇತ್ರದ ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. “3. ಇತಿ 2 ಶ್ರೀ ಹೆಚ್‌. ಹಾಲಪ್ಪ ಅವರು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೊಳೆಬಾಗಿಲಿನಲ್ಲಿ ಪ್ರಸಕ್ತ 4 ಲಾಂಚ್‌ಗಳನ್ನು ಒದಗಿಸಿದ್ದು, ಅದಕ್ಕೆ ಅಗತ್ಯ ಅನುದಾನ ನೀಡದಿರುವುದರಿಂದ, ಡೀಸಲ್‌ ವೆಚ್ಚದ ಕೊರತೆ ಮತ್ತು ಸಿಬ್ಬಂದಿಗಳಿಗೆ ವೇತನ ನೀಡಲು ಅನಾನುಕೂಲ ಆಗುತ್ತಿರುವ ಬಗ್ಗೆ ಮಾನ್ಯ ಪೌರಾಡಳಿತ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. 3) ಡಾ: ಹೆಚ್‌.ಡಿ. ರಂಗನಾಥ್‌ ಅವರು ರಾಜ್ಯದಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ತಂದಿದ್ದು, ಕುಣಿಗಲ್‌ ತಾಲ್ಲೂಕಿನಲ್ಲಿ ಎಲ್ಲಾ ನಾಗರಿಕರನ್ನು ವಿಮೆ ವ್ಯಾಪ್ತಿಗೊಳಪಡಿಸಿ ಆರೋಗ್ಯ ರಕ್ಷಣೆಯನ್ನು ನೀಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. 4) ಶ್ರೀ ಎನ್‌.ಎ. ಹ್ಯಾರಿಸ್‌ ಅವರು ರಾಜ್ಯದಲ್ಲಿ ಅಬಕಾರಿ ಇಲಾಖೆ ಲೈಸೆನ್ಸ್‌ದಾರರಿಗೆ ಗರಿಷ್ಠ ಪ್ರಮಾಣದಲ್ಲಿ ಮದ್ಯಪಾನ ಮಾರಾಟ ಮಾಡಬೇಕೆಂಬ ಷರತ್ತು ವಿಧಿಸಿರುವುದನ್ನು ಹಿಂಪಡೆಯುವ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. 5) ಶ್ರೀ ಸಿ.ಎಸ್‌. ನಿರಂಜನ್‌ ಕುಮಾರ್‌ ಅವರು ಗುಂಡ್ಲುಪೇಟೆಯಲ್ಲಿ ಹೊಸದಾಗಿ ನಿರ್ಮಾಣಗೊಂಡು ಉದ್ಭಾಟನೆಯಾಗಿರುವ ಹೆರಿಗೆ ಆಸ್ಪತ್ರೆಗೆ ಕೂಡಲೇ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು ನೇಮಕ ಮಾಡುವ ಕುರಿತು ಮಾನ್ಯ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. 6) ಶ್ರೀ ರಾಜಾ ವೆಂಕಟಪ್ಪ ನಾಯಕ ಅವರು ಹೈದ್ರಾಬಾದ್‌ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ರಾಯಚೂರು ಜಿಲ್ಲೆಯಲ್ಲಿನ ಕಾರ್ಮಿಕರು, ಸಾರ್ವಜನಿಕರು ಹಾಗೂ ನಿರುದ್ಯೋಗಿಗಳು ಉದ್ಯೋಗವನ್ನು ಅರಸಿ ವಲಸೆ ಹೋಗುತ್ತಿರುವುದರಿಂದ, ಸ್ಥಳೀಯರಿಗೆ ಅನುಕೂಲವಾಗುವಂತೆ ಸಣ್ಣ-ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಿ ಅವರ ಆರ್ಥಿಕ ಜೀವನಮಟ್ಟ ಸುಧಾರಿಸಲು ಅನುಕೂಲ ಮಾಡುವ ಬಗ್ಗೆ ಮಾನ್ಯ ಸಣ್ಣ ಕೈಗಾರಿಕೆ ಸಚಿವರ ಗಮನ ಸೆಳೆಯುವುದು. 7) ಶ್ರೀ ಅರಗ ಜ್ಞಾನೇಂದ್ರ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಮಂಜೂರಾಗಿರುವ ವಸತಿಗಳನ್ನು ನಿರ್ಮಿಸುವ ಸಂಬಂಧ ಬಿಲ್‌ ಪಡೆಯಲು ಇನ್ನಷ್ಟೂ ಸಮಯಾವಕಾಶ ನೀಡುವ ಬಗ್ಗೆ ಮಾನ್ಯ ವಸತಿ ಮತ್ತು ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಎಸ್‌. ಮೂರ್ತಿ ಕಾರ್ಯದರ್ಶಿ. ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಕ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 12ನೇ ಜುಲೈ, 2018 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ವಿತ್ತೀಯ ಕಾರ್ಯಕಲಾಪಗಳು 2018-19ನೇ ಸಾಲಿನ ಆಯವ್ಯಯ ಅಂದಾಜುಗಳು ಹಾಗೂ ಬೇಡಿಕೆಗಳ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. 2. ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು 1. ಕರ್ನಾಟಕ ಧನವಿನಿಯೋಗ (ಸಂಖ್ಯೆ 2) ವಿಧೇಯಕ, 2018 ಶ್ರೀ ಹೆಚ್‌.ಡಿ. ಕುಮಾರಸ್ವಾಮಿ, (ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ 2) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಕರ್ನಾಟಕ ಮೌಲ್ಯ ವರ್ಧಿತ ತೆರಿಗೆ (ತಿದ್ದುಪಡಿ) ವಿಧೇಯಕ, 2018 ಶ್ರೀ ಹೆಚ್‌.ಡಿ. ಕುಮಾರಸ್ವಾಮಿ, (ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಮೌಲ್ಯ ವರ್ಧಿತ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2/ .. 3. ಕರ್ನಾಟಕ ವಿದ್ಯುಚ್ಛಕ್ತಿ (ಬಳಕೆ ಅಥವಾ ಮಾರಾಟದ ಮೇಲೆ ತೆರಿಗೆ ನಿರ್ಧರಣೆ) (ತಿದ್ದುಪಡಿ) ವಿಧೇಯಕ, 2018 ಶ್ರೀ ಹೆಚ್‌.ಡಿ. ಕುಮಾರಸ್ವಾಮಿ, (ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ವಿದ್ಯುಚ್ಛಕ್ತಿ (ಬಳಕೆ ಅಥವಾ ಮಾರಾಟದ ಮೇಲೆ ತೆರಿಗೆ ನಿರ್ಧರಣೆ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 4, ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕ, 2018 ಶ್ರೀ ಡಿ.ಸಿ. ತಮ್ಮಣ್ಣ (ಸಾರಿಗೆ ಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಹಾಗೂ ಅಂಗೀಕರಿಸುವುದು 1. ಕರ್ನಾಟಕ ಧನವಿನಿಯೋಗ (ಸಂಖ್ಯೆ 2) ವಿಧೇಯಕ, 2018 ತ್ರೀ ಹೆಚ್‌.ಡಿ. ಕುಮಾರಸ್ವಾಮಿ, (ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ 2) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಕರ್ನಾಟಕ ಮೌಲ್ಯ ವರ್ಧಿತ ತೆರಿಗೆ (ತಿದ್ದುಪಡಿ) ವಿಧೇಯಕ, 2018 ಶ್ರೀ ಹೆಚ್‌.ಡಿ. ಕುಮಾರಸ್ವಾಮಿ, (ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಮೌಲ್ಯ ವರ್ಧಿತ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎ. ಡಿ/|., 3. ಕರ್ನಾಟಕ ವಿದ್ಯುಚ್ಛಕ್ತಿ (ಬಳಕೆ ಅಥವಾ ಮಾರಾಟದ ಮೇಲೆ ತೆರಿಗೆ ನಿರ್ಧರಣೆ) (ತಿದ್ದುಪಡಿ) ವಿಧೇಯಕ, 2018 ಶ್ರೀ ಹೆಚ್‌.ಡಿ. ಕುಮಾರಸ್ವಾಮಿ, (ಮುಖ್ಯಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ವಿದ್ಯುಚ್ಛಕ್ತಿ (ಬಳಕೆ ಅಥವಾ ಮಾರಾಟದ ಮೇಲೆ ತೆರಿಗೆ ನಿರ್ಧರಣೆ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕ, 2018 ಶ್ರೀ ಡಿ.ಸಿ. ತಮ್ಮಣ್ಣ (ಸಾರಿಗೆ ಮಂತ್ರಿಗಳು) ಅವರು:- ಅ) 2018ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ನಾಲ್ಕ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ನಾಲ್ಕನೇ ಪಟ್ಟಿ 4. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಸದಸ್ಯರಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಪಟ್ಟಿಯ ರೀತ್ಯಾ. 4. -2 4 :- 5. ಅರ್ಜಿಗಳನ್ನೊಪ್ಪಿಸುವುದು ಶ್ರೀ ಮಹಾಂತೇಶ್‌ ಎಸ್‌. ಕೌಜಲಗಿ, ಮಾನ್ಯ ವಿಧಾನ ಸಭಾ ಸದಸ್ಯರು, ಈ ಕೆಳಕಂಡ ಅರ್ಜಿಗಳನ್ನು ಒಪ್ಪಿಸುವುದು: 1) ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ದೊಡ್ಡವಾಡ ಗ್ರಾಮದಲ್ಲಿರುವ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ಶಿಥಿಲಗೊಂಡಿರುವ ಕಟ್ಟಡವನ್ನು ದುರುಸ್ಲಿಗೊಳಿಸುವ ಬಗ್ಗೆ. ಥಿ fa 2) ಬೆಳಗಾವಿ ಜಿಲ್ಲೆ, ಬೈಲಹೊಂಗಲ ತಾಲ್ಲೂಕಿನ ಅಮಟೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವಲಾಪೂರ ವಿಸ್ತರಣೆ ಪ್ರದೇಶದ ಜೈನ ಬಸ್ತಿಯ ಬಳಿ ಇರುವ ಹೊಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ದುರಸ್ಥಿಗೊಳಿಸುವ ಬಗ್ಗೆ. 3) ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ಕೊರವಿಕೊಪ್ಪ ಗ್ರಾಮದ ಶ್ರೀ ಹನಮಂತದೇವರ ಗುಡಿಯಿಂದ ಸೃಶಾನದವರೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ದುರಸ್ಥಿಗೊಳಿಸುವ ಬಗ್ಗೆ. 4) ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ಮುರಗೋಡ ಗ್ರಾಮದಲ್ಲಿ ಶಿಥಿಲಗೊಂಡಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವನ್ನು ದುರಸ್ಥಿಗೊಳಿಸುವ ಬಗ್ಗೆ. 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ಚದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಆರ್‌. ಅಶೋಕ್‌, ವಿ. ಸುನಿಲ್‌ ಕುಮಾರ್‌, ಸಿ.ಟಿ. ರವಿ, ಅರವಿಂದ ಲಿಂಬಾವಳಿ, ವಿ. ಸೋಮಣ್ಣ, ಡಾ. ಭರತ್‌ ಶೆಟ್ಟಿ ಮತ್ತು ರಾಜೇಶ್‌ ನಾಯಕ್‌ ಇವರುಗಳು ಬೆ೦ಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಡ್ರಗ್‌, ಗಾಂಜಾ ಮತ್ತಿತರ ಮಾದಕ ವಸ್ತುಗಳಿಗೆ ಯುವಜನತೆ ಬಲಿಯಾಗುತ್ತಿರುವುದರಿಂದ, ವೈದ್ಯರ ಚೀಟಿ ಇಲ್ಲದೇ ಅಮಲುಮಿಶ್ರಿತ ಔಷಧ ಸೇರಿದಂತೆ, ಮಾತ್ರೆ, ಇಂಜೆಕ್ಷನ್‌ಗಳನ್ನು ಮಾರಾಟ ಮಾಡುತ್ತಿರುವ ಔಷಧಿ ಅಂಗಡಿಗಳಿಗೆ ಕಡಿವಾಣ ಹಾಕುವುದರ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ೬ 5/ .. 2ರ. 2) ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಸಿ.ಎನ್‌. ಬಾಲಕೃಷ್ಣ, ಕೆ.ಎಂ. ಶಿವಲಿಂಗೇಗೌಡ, 3) 1) 2) ಎಂ. ಶ್ರೀನಿವಾಸ ಮತ್ತು ಕೆ. ಮಹದೇವ ಇವರುಗಳು ಕೇಂದ್ರ ಸರ್ಕಾರವು ರಚಿಸಿರುವ ಕಾವೇರಿ ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ಜಲನಿಯಂತ್ರಣ ಸಮಿತಿಗಳು ಕರ್ನಾಟಕ ಕಾವೇರಿ ನೀರಾವರಿ ಯೋಜನೆಗಳಲ್ಲಿ ನೀರು ಸಂಗ್ರಹಣೆ, ಹಂಚಿಕೆ ಮತ್ತು ಬೆಳೆ ಬೆಳೆಯುವ ಬಗ್ಗೆ ನಿಗಾ ವಹಿಸುವುದರಿಂದ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಹಾಸನ, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿನ ರೈತರಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಟಿ.ಡಿ. ರಾಜೇಗೌಡ, ಈ. ತುಕಾರಾಂ ಮತ್ತು ಅರ್ಬೆಲ್‌ ಶಿವರಾಂ ಹೆಬ್ಬಾರ್‌ ಇವರುಗಳು 2019ರ ಶೈಕ್ಷಣಿಕ ವರ್ಷದಲ್ಲಿ ನೀಟ್‌ ಮತ್ತು ಜೆಇಇ ಪರೀಕ್ಷೆಗಳು ಆನ್‌ಲೈನ್‌ ಮೂಲಕ ನಡೆಯುವುದರಿಂದ, ರಾಜ್ಯದ ವಿದ್ಯಾರ್ಥಿಗಳು ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಮಾಡಿಕೊಂಡಿರುವ ಸಿದ್ಧತೆ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 7. ಗಮನ ಸೆಳೆಯುವ ಸೂಚನೆಗಳು ಶ್ರೀ ಪಿ. ರಾಜೀವ್‌ ಅವರು ರಾಯಭಾಗ ತಾಲ್ಲೂಕಿನಲ್ಲಿರುವ ಜೈನ ಸಮುದಾಯದವರಿಗೆ ಅಲ್ಲ ಸಂಖ್ಯಾತರ ಪ್ರಮಾಣ ಪತ್ರ ನೀಡುವ ಕುರಿತು ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು ಚಿತ್ರದುರ್ಗ, ತುಮಕೂರು ಹಾಗೂ ಹಾಸನ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯಲ್ಲಿ ಯುವಕ-ಯುವತಿಯರಿಗೆ ಕಂಪ್ಯೂಟರ್‌ ತರಬೇತಿ ನೀಡದೆ ಬಿ.ಆರ್‌.ಜಿ.ಎಫ್‌. ಅನುದಾನದ ಕೋಟ್ಯಾಂತರ ರೂಪಾಯಿಗಳನ್ನು ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. » 6/ .. 3) 4) 5) 6) 7) 8) -6:- ಶ್ರೀ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಹುಬ್ಬಳ್ಳಿ-ಧಾರವಾಡ ಮಧ್ಯೆ ನಡೆಯುತ್ತಿರುವ ಬಿ.ಆರ್‌.ಟಿ.ಎಸ್‌. ರಸ್ತೆ ಕಾಮಗಾರಿಯು 5-6 ವರ್ಷಗಳಿಂದ ಮಂದಗತಿಯಲ್ಲಿ ನಡೆಯುತ್ತಿರುವುದರಿಂದ, ಸರಾಗ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದು, ಕಾಮಗಾರಿಯು ಮಂದಗತಿಯಲ್ಲಿ ನಡೆಯಲು ಕಾರಣರಾದ ಅಧಿಕಾರಿ ಮತ್ತು ಗುತ್ತಿಗೆದಾರರ ಮೇಲೆ ಶಿಸ್ತು ಕ್ರಮಕ್ಕೆಗೊಳ್ಳುವಂತೆ ಮಾನ್ಯ ವಸತಿ ಮತ್ತು ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ತಜ್ಞ ವೈದ್ಯರುಗಳು ಹತ್ತು ವರ್ಷ ಸೇವೆ ಸಲ್ಲಿಸುವುದಾಗಿ ಸರ್ಕಾರಕ್ಕೆ ಮುಚ್ಚಳಿಕೆ ಬರೆದುಕೊಟ್ಟಿದ್ದರೂ ಅವರುಗಳನ್ನು ಆದ್ಯತೆಯ ಮೇರೆಗೆ ಸ್ಥಳ ನಿಯುಕ್ತಿಗೊಳಿಸದೇ ಕೆ.ಪಿ.ಎಸ್‌.ಸಿ. ಮುಖಾಂತರ ಹೊಸದಾಗಿ ವೈದ್ಯರುಗಳ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ವತಿಯಿಂದ 2016-17 ಮತ್ತು 2017-18ನೇ ಸಾಲಿನಲ್ಲಿ ಮಂಜೂರಾದ ಅನುದಾನದಲ್ಲಿ ಕಳಪೆ ಕಾಮಗಾರಿ ಮತ್ತು ಅನುದಾನ ದುರ್ಬಳಕೆ ಆಗಿರುವ ಬಗ್ಗೆ ಸೂಕ್ತ ತನಿಖೆ ನಡೆಸುವ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಸಿದ್ದು ಸವದಿ ಅವರು ರಾಜ್ಯದ ರೈತರ ಸಾಲ ಮನ್ನಾ ಮಾಡಿರುವ ರೀತಿ ನೇಕಾರರ ಸಮುದಾಯದ ಸಾಲವನ್ನು ಮನ್ನಾ ಮಾಡುವ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ರಾಜಕುಮಾರ ಪಾಟೀಲ್‌ ಅವರು ಸರ್ಕಾರ ರಚನೆಯಾಗಿ 2 ತಿ೦ಗಳು ಕಳೆದರೂ ಸಹ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡದಿರುವುದರಿ೦ದ ಜಿಲ್ಲೆಗಳಲ್ಲಿನ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಗವಮದ್ದಲಖಾನೆ ಕೆರೆಯ ಹತ್ತಿರ ಕಟ್ಟುಕಾಲುವೆ ಅಭಿವೃದ್ಧಿ ಮತ್ತು ಗುಡಿಬಂಡೆ ತಾಲ್ಲೂಕು ಚೆಂಡೂರು ಗ್ರಾಮದ ಕಾಲುವೆ ದುರಸ್ತಿ ಮತ್ತು ಚೆಕ್‌ ಡ್ಯಾಂ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸದೇ ರೈತರಿಗೆ ಅನ್ಯಾಯ ಮಾಡುತ್ತಿರುವ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. 7/.. 27 9) ಶ್ರೀ ಬಿ. ಶ್ರೀರಾಮುಲು ಅವರು ಮೊಣಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವುದರಿ೦ದ, ತಾತ್ಕಾಲಿಕವಾಗಿ ಪ್ರತಿ ಹಳ್ಳಿಗೆ 2 ರಿಂದ 3 ಕೊಳವೆ ಬಾವಿಗಳನ್ನು ಕೊರೆಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. 10) ಶ್ರೀ ಎಂ.ಪಿ. ಅಪ್ಪಚ್ಚು ರಂಜನ್‌ ಅವರು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು, ಶನಿವಾರ ಸಂತೆ ಹೋಬಳಿ, ನಿಡ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ವಡೆಯನಪುರ ಗ್ರಾಮದ ಸರ್ವೆ ನಂ. 124/ರಲ್ಲಿ 4438 ಎಕರೆ ಜಾಗದಲ್ಲಿ ವಸತಿ ರೈತರಿಗೆ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಮಾಡಲು ಭೂಮಿಯನ್ನು ಕಾಯ್ದಿರಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲನೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಎಸ್‌. ಮೂರ್ತಿ ಕಾರ್ಯದರ್ಶಿ. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಮೊದಲನೇ ಅಧಿವೇಶನ (2ನೇ ಮುಂದುವರೆದ ಉಪವೇಶನ) ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾ೦ಕ 13ನೇ ಜುಲೈ, 2018 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಶಾಸನ ರಚನೆ 1. ವಿಧೇಯಕಗಳನ್ನು ಪರ್ಯಾಲೋಚಿಸುವುದು ಹಾಗೂ ಅಂಗೀಕರಿಸುವುದು 1. ಶ್ರೀ ಜಿ.ಟಿ.ದೇವೇಗೌಡ, (ಉನ್ನತ ಶಿಕ್ಷಣ ಸಚಿವರು) ಅವರು :- ಅ) 2018ನೇ ಸಾಲಿನ ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು. ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಆರ್‌. ಅಶೋಕ್‌, ವಿ. ಸುನಿಲ್‌ ಕುಮಾರ್‌, ಸಿ.ಟಿ. ರವಿ, ಅರವಿಂದ ಲಿಂಬಾವಳಿ, ವಿ. ಸೋಮಣ್ಣ, ಡಾ. ಭರತ್‌ ಶೆಟ್ಟಿ ಮತ್ತು ರಾಜೇಶ್‌ ನಾಯಕ್‌ ಇವರುಗಳು ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ: ಡ್ರಗ್ಸ್‌, ಗಾಂಜಾ ಮತ್ತಿತರ ಮಾದಕ ವಸ್ತುಗಳಿಗೆ ಯುವಜನತೆ ಬಲಿಯಾಗುತ್ತಿರುವುದರಿಂದ, ವೈದ್ಯರ ಚೀಟಿ ಇಲ್ಲದೇ ಅಮಲುಮಿಶ್ರಿತ ಔಷಧ ಸೇರಿದಂತೆ, ಮಾತ್ರೆ, ಇಂಜೆಕ್ಷನ್‌ಗಳನ್ನು ಮಾರಾಟ ಮಾಡುತ್ತಿರುವ ಔಷಧಿ ಅಂಗಡಿಗಳಿಗೆ ಕಡಿವಾಣ ಹಾಕುವುದರ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. “« 2/ .. - 2 ;- 2) ಶ್ರೀಯುತರುಗಳಾದ ಎ.ಟಿ. ರಾಮಸ್ಸಾಮಿ, ಸಿ.ಎನ್‌. ಬಾಲಕೃಷ್ಣ, ಕೆ.ಎಂ. ಶಿವಲಿಂಗೇಗೌಡ, ಎಂ. ಶ್ರೀನಿವಾಸ ಮತ್ತು ಕೆ. ಮಹದೇವ ಇವರುಗಳು ಕೇ೦ದ್ರ ಸರ್ಕಾರವು ರಚಿಸಿರುವ ಕಾವೇರಿ ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ಜಲನಿಯಂತ್ರಣ ಸಮಿತಿಗಳು ಕರ್ನಾಟಕ ಕಾವೇರಿ ನೀರಾವರಿ ಯೋಜನೆಗಳಲ್ಲಿ ನೀರು ಸ೦ಗ್ರಹಣೆ, ಹಂಚಿಕೆ ಮತ್ತು ಬೆಳೆ ಬೆಳೆಯುವ ಬಗ್ಗೆ ನಿಗಾ ವಹಿಸುವುದರಿಂದ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಹಾಸನ, ಬೆ೦ಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿನ ರೈತರಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 3) ಶ್ರೀಯುತರುಗಳಾದ ಟಿ.ಡಿ. ರಾಜೇಗೌಡ, ಈ. ತುಕಾರಾಂ ಮತ್ತು ಅರ್ಬೆಲ್‌ ಶಿವರಾಂ ಹೆಬ್ಬಾರ್‌ ಇವರುಗಳು 2019ರ ಶೈಕ್ಷಣಿಕ ವರ್ಷದಲ್ಲಿ ನೀಟ್‌ ಮತ್ತು ಜೆಇಇ ಪರೀಕ್ಷೆಗಳು ಆನ್‌ಲೈನ್‌ ಮೂಲಕ ನಡೆಯುವುದರಿಂದ, ರಾಜ್ಯದ ವಿದ್ಯಾರ್ಥಿಗಳು ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿ೦ದ ಸರ್ಕಾರ ಮಾಡಿಕೊಂಡಿರುವ ಸಿದ್ಧತೆ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 4) ಶ್ರೀಯುತರುಗಳಾದ ಅಭಯ ಪಾಟೀಲ್‌, ಗೋವಿಂದ ಎಂ. ಕಾರಜೋಳ, ಸಿದ್ದು ಸವದಿ, ಕಳಕಪ್ಪ ಬಂಡಿ, ಮಹದೇವಪ್ಪ ಶಿ. ಯಾದವಾಡ, ದೊಡ್ಡನಗೌಡ ಜಿ. ಪಾಟೀಲ್‌ ಮತ್ತು ಹೆಚ್‌. ಹಾಲಪ್ಪ ಇವರುಗಳು ಮರಳಿನ ಅಸ೦ಬದ್ಧ ನಿಯಮಾವಳಿಯಿ೦ದ ಅಕ್ರಮವಾಗಿ ಮರಳನ್ನು ಲೂಟಿ ಹೊಡೆಯಲು ಮರಳು ಮಾಫಿಯಾ ತೊಡಗಿರುವುದರಿಂದ ಹಾಲಿ ಇರುವ ನಿಯಮಗಳನ್ನು ಸರಳೀಕರಣ ಮಾಡುವ ವಿಚಾರದ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 3. ಗಮನ ಸೆಳೆಯುವ ಸೂಚನೆಗಳು 1) ಶ್ರೀ ಪಿ. ರಾಜೀವ್‌ ಅವರು ರಾಯಭಾಗ ತಾಲ್ಲೂಕಿನಲ್ಲಿರುವ ಜೈನ ಸಮುದಾಯದವರಿಗೆ ಅಲ್ಪಸಂಖ್ಯಾತರ ಪ್ರಮಾಣ ಪತ್ರ ನೀಡುವ ಕುರಿತು ಮಾನ್ಯ ಕಂದಾಯ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. 2) ಶ್ರೀ ಮಸಾಲ ಜಯರಾಮ್‌ ಅವರು ತುಮಕೂರು ಜಿಲ್ಲೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸಿ.ಎಸ್‌.ಪುರ ಹೋಬಳಿಗೆ ಸೇರಿದ ಗುಂಡುತೋಪಿನಲ್ಲಿ ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿರುವ ಗೋಮಾಳದ ಜಮೀನುಗಳನ್ನು ತೆರವುಗೊಳಿಸುವ ಬಗ್ಗೆ ಮಾನ್ಯ ಕಂದಾಯ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಎ ಡೆ/.. 3) 4) 5) 6) 7) 8) 9) “3 ಶ್ರೀ ರಾಜಾ ವೆಂಕಟಪ್ಪ ನಾಯಕ್‌ ಅವರು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಉಮಾನಾಥ್‌ ಎ. ಕೋಟ್ಯಾನ್‌ ಅವರು ನೂತನವಾಗಿ ರಚಿಸಲಾಗಿರುವ ತಾಲ್ಲೂಕುಗಳ ಸಮರ್ಪಕ ಮತ್ತು ಸುವ್ಯವಸ್ಥಿತವಾದ ಕಾರ್ಯನಿರ್ವಹಣೆಗಾಗಿ ಸಕಾಲಿಕ ಕ್ರಮಗಳನ್ನು ಜರುಗಿಸುವ ಮೂಲಕ ನಾಗರೀಕರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಕ೦ದಾಯ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ್‌ ಅವರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ಮಳೆ ಅಭಾವದಿಂದ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ. ಮಾನ್ಯ ಕಂದಾಯ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ಮಹಾದೇವಪ್ಪ ಶಿವಲಿಂಗಪ್ಪ ಯಾದವಾಡ ಅವರು ರಾಜ್ಯದಲ್ಲಿ ಕಡಲೆ ಬೀಜವನ್ನು ಕನಿಷ್ಟ ರೂ. 8000/- ಬೆಂಬಲ ಬೆಲೆ ನೀಡುವ ಮೂಲಕ ಖರೀದಿಸುವಂತೆ ಕೃಷಿ ವಿಶ್ವವಿದ್ಯಾಲಯಗಳಿಗೆ ಆದೇಶ ನೀಡುವ ಕುರಿತು ಮಾನ್ಯ ಕೃಷಿ ಸಜಿವರ ಗಮನ ಸೆಳೆಯುವುದು. ಶ್ರೀ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರು ಕಂದಾಯ ಇಲಾಖೆಯ 94ಸಿ, 94ಸಿಸಿ ಯೋಜನೆ ಹಾಗೂ ಅಕ್ರಮ-ಸಕ್ರಮ ಯೋಜನೆಗಳ (ನಮೂನೆ-53ರಲ್ಲಿ) ಅರ್ಜಿ ವಿಲೇವಾರಿಯಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಕುರಿತು ಮಾನ್ಯ ಕ೦ದಾಯ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ಗಮನ ಸೆಳೆಯುವುದು. ಶ್ರೀ ನೆಹರು ಚ. ಓಲೇಕಾರ ಅವರು ಹಾವೇರಿ-ಹೆಗ್ಗೇರಿ ಕೆರೆಯ ದಡದಲ್ಲಿ ಕಟ್ಟಲಾಗಿರುವ ಟ್ಯಾಂಕಿಗೆ ಪೊಲೀಸ್‌ ಕ್ವಾಟ್ರಸ್‌ನ ಕೊಳಚೆ ನೀರು ಸೇರುತ್ತಿದ್ದು, ಆ ನೀರನ್ನು ಬೇಸಿಗೆಯಲ್ಲಿ ಹಾವೇರಿ ನಗರದ ಜನರಿಗೆ ಪೂರೈಸುತ್ತಿರುವುದರಿ೦ದ ಉಂಟಾಗಿರುವ ತೊಂದರೆಯ ಬಗ್ಗೆ ಮಾನ್ಯ ಪೌರಾಡಳಿತ, ಸ್ಥಳೀಯ ಸಂಸ್ಥೆಗಳು ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಶ್ರೀ ವೀರಭದ್ರಯ್ಯ (ವೀರಣ್ಣ) ಚರಂತಿಮಠ್‌ ಅವರು ಸರ್ಕಾರವು ಸಾಲ ಮನ್ನಾ ಯೋಜನೆ ಘೋಷಣೆ ಹಾಡಿದ ನಂತರ ಶ್ರೀನಿವಾಸ ಪತ್ತಿನ ಸಹಕಾರ ಸಂಘವು ಸ ಸಾಲವಿಲ್ಲದಿದ್ದವರ ಹೆಸರಿಗೆ ಹಣ ಜಮಾವನ್ನು ತೋರಿಸಿ ಸಂಘದಲ್ಲಿನ ಹಣವನ್ನು ದುರುಪಯೋಗ ಮಾಡಿಕೊಂಡು ಸರ್ಕಾರಕ್ಕೆ ವಂಚನೆ ಮಾಡಿರುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. “4. -ಂ 4 ;- 10) ಶ್ರೀ ಜಿ. ಕರುಣಾಕರ ರೆಡ್ಡಿ ಅವರು ಕಲಂ 371 (ಜೆ) ಸೌಲಭ್ಯಗಳನ್ನು ವಿಸ್ತರಿಸುವ ಸಂಬಂಧ ಹರಪನಹಳ್ಳಿ ತಾಲ್ಲೂಕನ್ನು ಬಳ್ಳಾರಿ ಜಿಲ್ಲೆಗೆ ಸೇರಿಸಲಾಗಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ತಾಲ್ಲೂಕಿನ ಎಲ್ಲಾ ಸರ್ಕಾರಿ ಕಛೇರಿಗಳನ್ನು ಹರಪನಹಳ್ಳಿ ತಾಲ್ಲೂಕಿನಲ್ಲಿಯೇ ಮುಂದುವರೆಸುವ ಕುರಿತು ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 11) ಶ್ರೀ ಎಸ್‌. ರಾಮಪ್ಪ ಅವರು ಹರಿಹರ ನಗರದಲ್ಲಿ ಕೈಗೊಳ್ಳಲಾಗಿರುವ ಯು.ಜಿ.ಡಿ. (ಒಳಚರಂಡಿ) ಕಾಮಗಾರಿಯು ಅತ್ಯಂತ ಕಳಪೆಮಟ್ಟದ್ದಾಗಿರುವುದರಿ೦ದ, ಸಂಬಂಧಪಟ್ಟವರ ವಿರುದ್ಧ ಕಮ ಜರುಗಿಸುವ ಬಗ್ಗೆ ಮಾನ್ಯ ವಸತಿ ಹಾಗೂ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 12) ಶ್ರೀ ಮಹಾಂತೇಶ ಎಸ್‌. ಕೌಜಲಗಿ ಅವರು ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕು ಹಾಗೂ ಸವದತ್ತಿ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಾಥಮಿಕ ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದರಿ೦ದ ಅವುಗಳನ್ನು ನೆಲಸಮ ಮಾಡಿ ತಾತ್ಕಾಲಿಕ ಶೆಡ್ಡುಗಳನ್ನು ನಿರ್ಮಿಸಿ ಶಾಲೆಗಳನ್ನು ನಡೆಸಲಾಗುತ್ತಿರುವುದರಿಂದ ಆ ಶಾಲೆಗಳ ಕಟ್ಟಡಗಳನ್ನು ನಿರ್ಮಾಣ ಮಾಡಲು ಕೂಡಲೇ ಕ್ರಮ ಕೈಗೊಳ್ಳುವ ಕುರಿತು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಗಮನ ಸೆಳೆಯುವುದು. 13) ಶ್ರೀ ಜಿ.ಬಿ. ಜ್ಯೋತಿ ಗಣೇಶ್‌ ಅವರು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಸ್ಮಾರ್ಟ್‌ ಸಿಟಿ ಯೋಜನೆಗೆ ತುಮಕೂರು ನಗರ ಆಯ್ಕೆಯಾಗಿದ್ದು, ಸದರಿ ಯೋಜನೆ ಅನುಷ್ಠಾನಗೊಳಿಸುವಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಅಡ್ವೈಸರಿ ಫೋರಂ ಮತ್ತು ನಗರಾಭಿವೃದ್ಧಿ ಸಚಿವರ ಅಧ್ಯಕ್ಷತೆಯ ಇಂಪ್ಲಿಮೆಂಟೇಷನ್‌ ಮತ್ತು ರಿವ್ಯೂ ಕಮಿಟಿ ಯಾವುದೇ ಸಭೆಗಳನ್ನು ನಡೆಸದೆ ಸ್ಥಳೀಯ ಜನ ಪ್ರತಿನಿಧಿಗಳನ್ನು ಪರಿಗಣನೆಗೆ ತೆಗೆದುಕೊಳ್ಳದೇ ಕಾಮಗಾರಿಗಳನ್ನು ನಡೆಸುತ್ತಿರುವ ಬಗ್ಗೆ ಮಾನ್ಯ ವಸತಿ ಹಾಗೂ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 14) ಶ್ರೀ ಎಂ. ಚಂದ್ರಪ್ಪ ಅವರು ಹೊಳಲ್ಕೆರೆ ವಿಧಾನ ಸಭಾ ಕ್ಷೇತ್ರದ ಭರಮಸಾಗರ ಹೋಬಳಿ ಕೇಂದ್ರಕ್ಕೆ ಸರ್ಕಾರಿ ಪ್ರೌಢಶಾಲೆಯನ್ನು ಮಂಜೂರು ಮಾಡಿದ ನಂತರ 15 ದಿನಗಳಲ್ಲಿ ಮತ್ತೆ ವಾಪಸ್ಸು ಪಡೆದಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಸ್‌. ಮೂರ್ತಿ ಕಾರ್ಯದರ್ಶಿ. ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ 1:ಗಿಣಗಗಿಗಗಿಗಗಿ 150157177೧ ಗಿ5ಐ॥11877 ಸಂಖ್ಯೆ:ಕವಿಸಸ/ಶಾರಶಾ/18/2018 ಎಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆಂಗಳೂರು ದಿನಾಂಕ:27.06.2018 ಮಾನ್ಯರೆ, ವಿಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. ಸಚ 3[3[ ದಿನಾಂಕ: 25ನೇ ಮೇ, 2018ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾದ ಹದಿನೈದನೇ ವಿಧಾನಸಭೆಯ ಮೊದಲನೇ ಅಧಿವೇಶನದ ಎರಡನೇ ಮುಂದುವರೆದ ಉಪವೇಶನವು ಸೋಮವಾರ, ದಿನಾಂಕ 02ನೇ ಜುಲೈ, 2018ರಂದು ಅಪರಾಹ್ನ 12.30 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲಿದೆ. ಣೆ 2. .೬2.:«೭27?2 ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ಹೂರ್ತಿ) ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ದಿನಾಂಕ 27ನೇ ಮೇ, 2018ರ ರಾಜ್ಯ ವಿಶೇಷ ಪತ್ರಾಂಕಿತದಲ್ಲಿ ಪ್ರಕಟಿಸಿ ಈ ಸಚಿವಾಲಯಕ್ಕೆ 50 ಪ್ರತಿಗಳನ್ನು ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯದ ಪತ್ರಾಂಕಿತ ಸಂಗ್ರಹಕಾರರನ್ನು ಕೋರಲಾಗಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ/ ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ರಾಜ್ಯಪಾಲರ ಕಾರ್ಯದರ್ಶಿಯವರಿಗೆ, ರಾಜಭವನ, ಬೆ೦ಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. . ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು. ಬೆ೦ಗಳೂರು. 12. ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೂರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮ೦ಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. 16. ನಿರ್ದೇಶಕರು, ದೂರದರ್ಶನ ಕೇ೦ದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. 19. ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 0. ಮಾನ್ಯ ಎರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 1. ಮಾನ್ಯ ವಎರೋಧ ಪಕ್ಷದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 2. ಕರ್ನಾಟಕ ವಿಧಾನ ಸಭೆಯ ಎಲ್ಲಾ ಅಧಿಕಾರಿಗಳು ಹಾಗೂ ಶಾಖೆಗಳಿಗೆ - ಮಾಹಿತಿಗಾಗಿ. ಜು ಜಂ (| [10.(6.%45/506/1/18/2018 [೮6151801/೮ %5561701/ 5601688 '/16/378 50608,867081/7, 0೩6: 27.06.2018. 768/ 51/ 1186817, 5407 5655105 01 13/7831 (60151806 ಗಿ556770// 6816 876 0176 - 17078007 160. ೫ೇಂತ್ಯ ೫ ೫% ೫% 776 560076 26]00/7766 ೧766070 ೦" 07೮ 7/5£ 565500೧ ೦" 07೮ 71೧66೧0 ಗಿ556770// '//೧107 /25 26100/7766 576-616 00 25 118), 2018 15 0೦೧೪6766 ॥0 7766 30817 ೦೧ 110೧062), (7೮ 0275 700/, 2038 ೩ 12.30 ೧7 17 7೮ (60151806 /ಿ556770)/ 07811061, '/6೧22 500618, 867081೬೬. 1 76065! 1/0೬ ₹0 (700/ 8676 076 ೧766070. 5601 (8/0/ (87888 [6015180೮ 65561701/, 0, 1... ಓ! (7೮ 00'01ಆ [16170615 ೦1 (68/೧221 101512011೮ ಸಿ5561701/. 2, 76 ೦೦7701೮1, (68/7818 68260/6-//7 8 16065! (0 000160 1೧ 0೧೮ 5072-0761೧80/ (5826076 0856 07೮ 27" 118), 2018 876 (0 5676 50 600165 ॥0 0715 5601609. 000) 80%; 0%. 76 ೦7167 5607608// 876 6611078| 07161 56076087165 ₹0 60%6/7/7760/ ೦ (68/7882 02, 6 01170108! 5607608/166/ 5607601165 ₹0 60067777671 ೦" ೩॥ 00೩ಗ7767. 03. 7776 56076080/ ॥0 60617/7671 ೦ 1೧618, 111715(7/ ೦" (3, 1%/ 0೮॥1, 04, 7776 5607608// 0 60%6/೧/760( ೦! 17618, [11೧15/ ೦" ೧೩112776೧00/ 112115, 0/ 011, 05. 7776 56076180/ 0 6006771767 ೦ 17618, 111715(7/ ೦7 1017೮ 1215, 0ೀ॥/ 0111, 06, 7776 5607608/0/ (0 !107'01ಆ 60%6/70/ ೦? ((8/7೧202(2, 86೧0810. 07, 777 56076030/ 6676/21, 0 580/8, !1/ 011, 08. 6 560/608// 6676/೩8, ೧8/8 58008, 11॥/ 111, 09, 776 56076080/, ₹16೮1೦0 0೦77/715510 ೦! 17018, ೮॥/ 06/1, 10, 6 ೧೮51೮67 0೦/7/715510761, (68/7203(3 87220, ॥ೀ॥/ 011, 11, 776 5607608//, (68178082 160151800೮ 0೦೬7೦1, 8670817೬, 12, 76 01/೦೦೩0 6676/28, (0877213123, 8670810, 13, 7776 ೦೦೦೮೧0೫೧! 6676/28, (68/7822, 86೧081೬0, 14, 76 56076087165 ೦! 8॥ (76 500106 (೮೦15120೬765. 15, 6 00/7/715510೧6, 0608/7160! ೦7 1೧/0171807, 86೧081೬. 16, 7೧6 01/6001, 20076815780 (೮70/8, 8670810. 17. 6 016010, ಸಿ| 1೧618 02610, 86೮೧081೬. 18, 76 01ಆ೦೦[, 811೧0೧0, 508007607/ ೩೧೮ 7೬010೩0೦೧5, 8670810. 19, 7೧ ೧/1/205 56೦(6(3/)/ 10 5768/61, (687೧2022 (6015130೮ ಗಿ5567701/, 86೧0810. 20. 76 ೧/1/285 56೦7600 ₹0 6866/ ೦" ೦00೦5110೦7, (81780212 (೮015130೮ ಗಿ55670//, 86೧081೮, 21. 7೧6 75 ॥0 ೦0೦5100೧ ೧೩ಗು/ 07161 1/10, 168/7780013 160151201/೮ ಗಿ5567701/, 86೧081. 22, 1 (೧೮ ೦06/5 & 81870765 ೦? (68/7808 (6015180೮ ಗಿ5567701/ 56076812 - 80 1780712107. ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಮೊದಲನೇ ಅಧಿವೇಶನ ಎರಡನೇ ಮುಂದುವರೆದ ಉಪವೇಶನಗಳು ತಾತ್ಕಾಲಿಕ ಕಾರ್ಯಕ್ರಮ ಪಟ್ಟ ಜುಲೈ 2018 ಸೋಮವಾರ, ದಿನಾಂಕ 02 2 ಅಪರಾಹ್ನ 12.30 ಗಂಟೆಗೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾನ್ಯ ರಾಜ್ಯಪಾಲರ ಭಾಷಣ ಮಂಗಳವಾರ, ದಿನಾಂಕ 03 :: ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 04 » ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 05 2. ಬೆಳಿಗ್ಗೆ 11.30 ಗಂಟೆಗೆ ಮಾನ್ಯ ಮುಖ್ಯಮಂತ್ರಿಗಳಿಂದ ಆಯವ್ಯಯ ಮಂಡನೆ ಶುಕ್ರವಾರ, ದಿನಾಂಕ 06 » ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 07 ಬ. ಕಾರ್ಯಕಲಾಪಗಳು ಇರುವುದಿಲ್ಲ ಭಾನುವಾರ, ದಿನಾಂಕ 08 » ಸಾರ್ವತ್ರಿಕ ರಜೆ ದಿನ ಸೋಮವಾರ, ದಿನಾಂಕ 09 » ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 10 » ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾ೦ಕ 11 2. ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 12 » ಸರ್ಕಾರಿ / ಖಾಸಗಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನ೦ತರ ತಿಳಿಸಲಾಗುವುದು. ಸಭಾಧ್ಯಕ್ಷರ ಆಜ್ಞಾನುಸಾರ, ಎಸ್‌. ಮೂರ್ತಿ ಕಾರ್ಯದರ್ಶಿ ಕರ್ನಾಟಕ ವಿಧಾನ ಸಭೆ. ಬೆಂಗಳೂರು ದಿನಾಂಕ:27.06.2018 ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. KARNATAKA LEGISLATIVE ASSEMBLY Monday, Tuesday, Wednesday, Thursday, Friday, Saturday, Sunday, Monday, Tuesday, Wednesday, Thursday, FIFTEENTH ASSEMBLY FIRST SESSION SECOND ADJOURNED MEETINGS PROVISIONAL PROGRAMME JULY 2018 dated the 2nd Joint Session (12.30 p.m) Governor’s Address dated the 3rd Official Business dated the 4th Official Business dated the Sth dated the 6th dated the 7th dated the 8th dated the 9th dated the 10th dated the 11th dated the 12th Presentation of Budget at 11.30 a.m. by the Hon’ ble Chief Minister Official Business No Sitting General Holiday Official Business Official Business Official Business Official / Non-official Business Further Programme, if any, will be intimated later. Bengaluru, Dated:27.06.2018 To: By Order of the Speaker, S. MURTHY Secretary Karnataka Legislative Assembly. All the Hon’ble Members of Legislative Assembly. ಕರ್ನಾಟಕ ವಿಧಾನ ಸಭೆ ೫:ಸಿ77117/18:1 1701511777೫ 4೩೦೦೫1೯೫17 ಸಂಖ್ಯೆ: ಕವಿಸಸ/ಶಾರಶಾ/18/2018 ವಿಧಾನಸಭೆಯ ಭು ವಿಧಾನಸೌಧ, ಬೆಂಗಳೂರು. ದಿನಾಂಕ: 13.07.2018 ಅಧಿಸೂಚನೆ ಶುಕ್ರವಾರ, ದಿನಾಂಕ 02ನೇ ಜುಲೈ, 2018 ರಂದು ಪ್ರಾರಂಭವಾದ 15ನೇ ಮುಂದುವರೆದ ಉಪವೇಶನವನ್ನು ಶುಕ್ರವಾರ, ದಿನಾಂಕ 13ನೇ ಜುಲೈ, 2018 ರಂದು/ಅನಿ ಮುಂದೂಡಲಾಗಿದೆ. ೮. ದರ್ಶಿ, ಧಾನಸಭೆ. ಕಾ ಕರ್ನಾಟಕ ಗೆ: 1. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. 2. ದಿನಾಂಕ 13ನೇ ಜುಲೈ, 2018ರ ರಾಜ್ಯ ಪತ್ರದಲ್ಲಿ ಪ್ರಕಟಿಸಿ ಈ ಸಚಿವಾಲಯಕ್ಕೆ 50 ಪ್ರತಿಗಳನ್ನು ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯದ ಪತ್ರಾಂಕಿತ ಸ೦ಗ್ರಹಕಾರರನ್ನು ಕೋರಲಾಗಿದೆ. [ಡಿ ಸಃ ಹ ಕ ಆ € ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶೆಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಸರ್ಕಾರದ ಸಂಸದೀಯ ವೃವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ ರಾಜ್ಯಪಾಲರ ಕಾರ್ಯದರ್ಶಿಯವರಿಗೆ, ರಾಜಭವನ, ಬೆ೦ಗಳೂರು, ಮಹ್‌ ಪ್ರಧ್‌ನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. . ಮಹಾ ಪಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. . ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಜುದರ್ಶಿ, ಸೆರ್ನಾಟಕ ವಿಧಾನ ಪರಿಷತ್ತು. ಬೆ೦ಗಳೂರು. 12. ಅಡೊಕೇಟ್‌ ಜನರಲ್‌, ಕರ್ನಾಟಕ, ಬೆ೦ಗಳೊರು. 13. ಮಹಕಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮ೦ಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕರು,"' ವಾರ್ತಾ ಇಲಾಖೆ, ಬೆ೦ಗಳೂರು. 16. ನಿರ್ದೇಶೆಕರು, ದೂರದರ್ಶನ ಕೇಂದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. 19. ಸಭಾಧ್ಷಕರ ಆಪ ಕೌ್‌ರ್ಯದರ್ಶ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 20. ಉಪಸೆಭಾಧ್ಯಕ್ಷರೆ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 21. ಮಾನ್ಯ ಎರೊೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿಯವರಿಗೆ, ವಿಧಾನಸಭೆ, ಬೆ೦ಗಳೂರು. 22. ಸಕಾ*ರದ ಮುಖ್ಯ ಸಜೇತಕರ ಆಪ ಕಾರ್ಕುದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 23. ವಿರೋಧ ಪಕದ ಜುಖ್ಯ ಸಚೇತಕಕೆ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಕರ್ನಾಟಕ ಸರ್ಕಾರದ ಏಿಶೇಷ ಪ್ರತಿನಿಧಿಯೆವರ ಆಪ್ತ ಕಾರ್ಯದರ್ಶಿ, ಕರ್ನಾಟಕ ಭವನ, ನವದೆಹಲಿ. 25. ಕರ್ನಾಟಕ ವಿಧಾನ ಸಭೆಯ ಎಲ್ಲಾ ಅಧಿಕಾರಿಗಳು ಹಾಗೂ ಶಾಖೆಗಳಿಗೆ - ಮಾಹಿತಿಗಾಗಿ. ಸಸ ಶೇ ಕರ್ನಾಟಕ ವಿಧಾನ ಸಭೆ 7:87:83: 1೫೦15147178 ೩೩೦5೫18817 0. 1,15/1,೧4/18/2018 16615181116 ೩5501101) 500100೩, 1/1(118118 5006118, ಔ011881070. 10: 13.07.2018 201111೧ 41101! 16 13% 1011, 2018. [೫7781818 1015181116 5501701). 10, 1, 411 11 1100116 7111730075 01 80217381212 1,0015121110 .155೮11101. 2. '76 ೮011701107 ಓಜ1818 (387000-911೧ ೩ 700105! 10 7101158 17 11 ೫208-0761087 ೮೩70೮ 68/06 106 135 101೫, 2018 ೩೫0 £0 5606 50 ೦00165 (0 115 5007018718. «0೦17 (0: `16 0೧167 50070087 8೩76 46611081 (77101 56070087105 10 00೪೫೮77707 ೦1 18181882. ೮ 77111010೩1 5601618/105/ 560761೩1105 10 (5096701011! ೦ ೩11 12008170115. 7 5601608/)' (೧ ೮೦೫೮771767 08170618, 11171507 ೦೯1.8೫, 110% 1201], 1 560161/)/ 10 (90107711300 ೦71614, 111150 ೦೯8೩/1181 611315, 7109/1011. 1 5001018/)/ 10 (9೧೫೮7173001 ೧ 1761೩, 1/111151)/ ೦8110176 731೧, 710೫ 011. [7 500/018/)/ 10 11001016 (50707007 ೦೯೫08/7810, 30118810. ೮ 5606180) ೮767೩1, 1.0೬ 58009, 710%/ 120111. 76 56076180 ೮೮1161೩1 ೫೩]8 5೩00೬ 110೪ 201/1, 9. 6 5607608707, 81601108 01177155107 071761೩, 110% 261/1, 10, ೧6 ೫೮51600 (001777155101107, 1008111818೩ 812/80, 77019/ 1201111. 11. 16 5601687), ಓ817781818 1,0015180176 0007011, 80788100. 12, 706 ೮10೦೦೩೦ (0110781, 10217418, ಔ೮ 810/1. 13. 6 ೦೦೧71೩7 (10೦7೮೩1, ನ.೧0, 30881011. 14. 6 560/60805 ೦8೩11 (70 5186 10815180705. 15. 6 (೧॥7171155100, 12008/1700 08 111001178000, 3018810. 16. 6 1100801, 12007627508 1: 070/೩, 8018810೬. 17. 76 010101, 11 17014 88610, 3008೩1. 18. 706 1216೦1೦, 3171118, 91811010) ೩೧6 00011080075, ಔ0॥8100. 19. 6 78.5 10 570೫6೮£, 10081178028 1೮61518116 55೮0701), 30788100. 20. 16 8.5 (0 1೮॥ಟ/ 506೩/೦1, 102/1181818 1,68151811%6 ೨5೦77011, 808810. 21. 16 8.5 10 1086೮7 07 00051107, 10877181818 1,0॥/918/116 ೨5೩೮171017, 301೩100. 22. 706 7.5 0 (70% 0110೯17111೧, (0817818128 16815180೪0 .ಗ55017101), ಔ0/810/೪.. 23. 6 0.5 (0 0000511100 73೩//)/ ೮೧107%/110, 108/7812/೩ 1.681518/110 55೦1711), 308810. 24. 10 0.5, (0 56೦1೩! ಔ0[೧7650718(1%೮ 01 (10167717107 01 (71381818, 774181೩ 8812/, 11೮%/ 2011, 25. 41! 10 ೦10685 ಹ 81೩/0065 08 8/1/2122 1.601518111೮ /455೮11೧1)' 5೦೧೦೩1೩! - 107 17101878110. ಜಂ ಯ ಉ ಎ೦ ಹಟುಟ ದ