ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಬುಧವಾರದ, ದಿನಾಂಕ 23ನೇ ಮಾರ್ಚ್‌, 2022 (ಐಟಂ 5 (ಆ) ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) ಎತ್ತೀಯ ಕಾರ್ಯಕಲಾಪ ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- 2021-22ನೇ ಸಾಲಿನ ಪೂರಕ ಅಂದಾಜುಗಳ (ಮೂರನೇ ಹಾಗೂ ಅಂತಿಮ ಕಂತು) ಬೇಡಿಕೆಗಳನ್ನು ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಬೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು Rttp://kla. kar. nic.in/assemblyflob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಹೂರಕ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 24ನೇ ಮಾರ್ಚ್‌, 2022 (ಐಟಂ 2ರ ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) 2ಎ. ಅಧಿಕೃತ ನಿರ್ಣಯ ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು ಈ ಕೆಳಕಂಡ ಅಧಿಕೃತ ನಿರ್ಣಯವನ್ನು ಮಂಡಿಸುವುದು:- I. ಕರ್ನಾಟಕ ರಾಜ್ಯವು ಯೋಜಿಸಿರುವ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ವಿರೋಧಿಸಿ ದಿನಾಂಕ: 21.03.2022 ರಂದು ತಮಿಳುನಾಡು ವಿಧಾನ ಸಭೆಯು ಸಭ್ಯವಲ್ಲದ ಭಾಷೆಯಲ್ಲಿ ಅಂಗೀಕರಿಸಿದ ಒಕ್ಕೂಟ ವಿರೋಧಿ ಮತ್ತು ಸಮರ್ಥನೀಯವಲ್ಲದ ನಿರ್ಣಯವನ್ನು ಮತ್ತು ತಮಿಳುನಾಡು ರಾಜ್ಯವು ತನ್ನ ಪ್ರಾದೇಶಿಕ ವ್ಯಾಪ್ತಿಯಲ್ಲಿ ಏಕಪಕ್ಷೀಯವಾಗಿ ಯೋಜಿಸಿರುವ ಕಾನೂನುಬಾಹಿರ ಯೋಜನೆಗಳನ್ನು ಸಹ ಈ ಸದನವು ಗಣನೆಗೆ ತೆಗೆದುಕೊಂಡಿರುತ್ತದೆ. ಗೌರವಾನ್ವಿತ ಸರ್ಮೋಚ್ಛ ನ್ಯಾಯಾಲಯವು ಕಾವೇರಿ ಜಲ ವಿವಾದ ನ್ಯಾಯಾಧಿಕರಣದ ತೀರ್ಪನ್ನು ಮಾರ್ಪಡಿಸಿ ಸಾಮಾನ್ಯ ಜಲ ವರ್ಷದಲ್ಲಿ ಬಿಳಿಗುಂಡ್ಲ್ಗುವಿನಲ್ಲಿ 177.25 ಟಿಎಂಸಿ ನೀರಿನ ಪ್ರಮಾಣವನ್ನು ಖಚಿತಪಡಿಸುವಂತೆ ನಿಗದಿಪಡಿಸಿದೆ. ಮಾನ್ಯ ಸರ್ವೋಚ್ಛ ನ್ಯಾಯಾಲಯವು ಹಂಚಿಕೆ ಮಾಡಿರುವಂತೆ ಬೆಂಗಳೂರು ಮೆಟ್ರೋಪಾಲಿಟನ್‌ ನಗರದ ಕುಡಿಯುವ ನೀರಿನ ಅಗತ್ಯತೆಗೆ 24 ಟಿಎಂಸಿ (4.75 ಟಿಎಂಸಿ Consumptive Use) ನೀರನ್ನು ಸುಸ್ಗಿರಗೊಳಿಸಲು ಹಾಗೂ ತತ್ಸರಿಮಾಣವಾಗಿ ಜಲವಿದ್ಯುತ್‌ ಉತ್ಪಾದನೆಗೆ ಅಂತರ್‌-ರಾಜ್ಯ ನದಿ ಕಾವೇರಿಗೆ ಅಡ್ಡಲಾಗಿ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ಯೋಜಿಸಲಾಗಿದೆ. ಸದರಿ ಯೋಜನೆಯಿಂದ ತಮಿಳುನಾಡು ರಾಜ್ಯಕ್ಕೆ ಯಾವುದೇ ಭಾದಕ ಅಥವಾ ಹಾನಿಯಾಗುವುದಿಲ್ಲ. ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ನಿರ್ಮಿಸಲು ಕರ್ನಾಟಕ ರಾಜ್ಯವು ತನ್ನ ಸಾಂವಿಧಾನಿಕ ಅಧಿಕಾರ ವ್ಯಾಪ್ತಿಯನ್ನು ಹೊಂದಿದೆ. ರಾಷ್ಟ್ರಿ €ಯ ಜಲನೀತಿಯೂ ಸಹ ಕುಡಿಯುವ ನೀರಿಗೆ ಪ್ರಥಮ ಆದ್ಯತೆಯನ್ನು ನೀಡುತ್ತದೆ. ಈ ಕುಡಿಯುವ ನೀರಿನ ಯೋಜನೆಯಿಂದ ನ್ಯಾಯಾಧಿಕರಣದ ಆದೇಶವನ್ನು ಯಾವುದೇ ರೀತಿಯಲ್ಲಿ ಉಲ್ಲಂಘಿಸುವುದಿಲ್ಲ. .. 2/ -12- 4. ಕರ್ನಾಟಕದ ಪ್ರಾದೇಶಿಕ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕಾವೇರಿ ಹೆಚ್ಚುವರಿ ನೀರನ್ನು ಬಳಸಿಕೊಳ್ಳುವ ಮೂಲಕ ತಮಿಳುನಾಡು ರಾಜ್ಯವು ಏಕಪಕ್ಷೀಯವಾಗಿ ಹಲವಾರು ಕಾನೂನುಬಾಹಿರ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಗಳಲ್ಲಿ ಕುಂದಾ ?$P, ಸಿಲ್ಲಹಳ್ಳ PSP, ಹೊಗೇನಕಲ್‌ ಹಂತ-॥, ಕಾವೇರಿ (ಕಟ್ಟಲೆ) - ವೈಗೈ - ಗುಂಡಾರ್‌ ಜೋಡಣೆ, ಇತ್ಯಾದಿಗಳು ಒಳಗೊಂಡಿವೆ. 5. ಪೆನಿನ್ಸುಲರ್‌ ರಿವರ್‌ ಡೆವಲಪ್‌ಮೆಂಟ್‌ (Peninsular River Development) ಯೋಜನೆಯಡಿಯಲ್ಲಿ ಗೋದಾವರಿ ಹೆಚ್ಚುವರಿ ನೀರನ್ನು ಕೃಷ್ಣಾ-ಪೆನ್ನಾರ್‌-ಕಾವೇರಿ-ವೈಗೈ-ಗುಂಡಾರ್‌ ಯೋಜನೆಗೆ ತಿರುವುಗೊಳಿಸುವ ವಿಸ್ಪತ ಯೋಜನಾ ವರದಿಯನ್ನು ಕರ್ನಾಟಕ ರಾಜ್ಯವು ಸೇರಿದಂತೆ ಕಣಿವೆ ರಾಜ್ಯಗಳ ನೀರಿನ ಪಾಲನ್ನು ನಿರ್ಧರಿಸುವವರೆಗೆ ಅನುಮೋದಿಸಕೂಡದು. 6. ತಮಿಳುನಾಡು ರಾಜ್ಯವು, ಕರ್ನಾಟಕ ರಾಜ್ಯದ ಮೇಕೆದಾಟು ಯೋಜನೆಗೆ ತನ್ನ ಒಪ್ಪಿಗೆಯನ್ನು ಪಡೆಯಬೇಕೆಂದು ಕೋರಿದೆ. ಆದರೆ ಅದೇ ಸಮಯದಲ್ಲಿ ತಮಿಳುನಾಡು ರಾಜ್ಯವು ಕರ್ನಾಟಕದ ರಾಜ್ಯದ ಒಪ್ಪಿಗೆಯನ್ನು ಕೋರದೆ ಏಕಪಕ್ಷೀಯವಾಗಿ ಕಾನೂನುಬಾಹಿರ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಮೂಲಕ ತನ್ನ ದ್ವಂದ್ವ ನಿಲುವನ್ನು ಪ್ರದರ್ಶಿಸುತ್ತಿದೆ. ತಮಿಳುನಾಡಿನ ಕಾನೂನುಬಾಹಿರ ಯೋಜನೆಗಳನ್ನು ನಾವು ಬಲವಾಗಿ ಖಂಡಿಸುತ್ತಾ, ಎಲ್ಲಾ ವೇದಿಕೆಗಳಲ್ಲಿ ಅವುಗಳನ್ನು ವಿರೋಧಿಸುತ್ತೇವೆ. 7. ಕೇಂದ್ರ ಜಲ ಆಯೋಗವು ಮೇಕೆದಾಟು ಯೋಜನೆಯ ವಿಸ್ತ್ರತ ಯೋಜನಾ ವರದಿಯನ್ನು ಅನುಮೋದಿಸುವಂತೆ ಹಾಗೂ ಪರಿಸರ ಮತ್ತು ಅರಣ್ಯ ಮಂತ್ರಾಲಯವು ಯೋಜನೆಗೆ ಪರಿಸರ ಅನುಮತಿಯನ್ನು ಪಡೆಯಲು ToR ಅನ್ನು ಅನುಮೋದಿಸುವಂತೆ ಈ ಸದನವು ಸರ್ವಾನುಮತದಿಂದ ಒತ್ತಾಯಿಸುತ್ತದೆ. ಈ ಮೇಲಿನ ಅಂಶಗಳ ಹಿನ್ನೆಲೆಯಲ್ಲಿ, ಈ ಸದನವು ಸರ್ವಾನುಮತದಿಂದ ಈ ಮುಂದಿನಂತೆ ನಿರ್ಣಯಿಸುತ್ತದೆ: ಅ. ತಮಿಳುನಾಡು ರಾಜ್ಯಕ್ಕೆ ಯಾವುದೇ ಹಾನಿಯಾಗದ ಮೇಕೆದಾಟು ಯೋಜನೆಯನ್ನು ವಿರೋಧಿಸಿ ತಮಿಳುನಾಡು ವಿಧಾನಸಭೆ ಅಂಗೀಕರಿಸಿದ ನಿರ್ಣಯವನ್ನು ಖಂಡಿಸುತ್ತದೆ. ಆ, ಮೇಕೆದಾಟು ಯೋಜನೆಗೆ ಈ ಕೂಡಲೇ ಅನುಮತಿ ನೀಡುವಂತೆ ಕೇಂದ್ರ ಜಲ ಆಯೋಗ (Central Water Commission) ಹಾಗೂ ಪರಿಸರ ಮತ್ತು ಅರಣ್ಯ ಮಂತ್ರಾಲಯ (ಖಂEF) ವನ್ನು ಒತ್ತಾಯಿಸುತ್ತದೆ. ಇ. ಕಣಿವೆ ರಾಜ್ಯಗಳ ನ್ಯಾಯಸಮ್ಮತ ಪಾಲನ್ನು ನಿರ್ಧರಿಸುವವರೆಗೆ ಗೋದಾವರಿ- ಕೃಷ್ಣಾ-ಪೆನ್ನಾರ್‌-ಕಾವೇರಿ-ವೈಗೈ-ಗುಂಡಾರ್‌ ಜೋಡಣೆ ಯೋಜನೆಯ ಡಿಪಿಆರ್‌ ಅನ್ನು ಅಂತಿಮಗೊಳಿಸದಂತೆ ಹಾಗೂ ತಮಿಳುನಾಡಿನ ಕಾನೂನುಬಾಹಿರ ಯೋಜನೆಗಳಿಗೆ ಅನುಮೋದನೆ ನೀಡದಂತೆ ಮತ್ತು ಆ ಯೋಜನೆಗಳನ್ನು ಮುಂದುವರೆಸದಂತೆ ನಿರ್ದೇಶಿಸಲು ಸಂಬಂಧಪಟ್ಟ ಕೇಂದ್ರದ ಸಂಸ್ಥೆಗಳನ್ನು ಒತ್ತಾಯಿಸುತ್ತದೆ. (ಐಟಂ 3ರ ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) 3ಎ. ಶಾಸನ ರಚನೆ 1. ವಿಧೇಯಕವನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿ) ಅವರು:- ಆ) 2022ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 1]. ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿ) ಅವರು:- ಅ) 2022ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರು ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಬುಧವಾರದ, ದಿನಾಂಕ 23ನೇ ಮಾರ್ಚ್‌, 2022 (ಐಟಂ 5 (ಆ) ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) ಎತ್ತೀಯ ಕಾರ್ಯಕಲಾಪ ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- 2021-22ನೇ ಸಾಲಿನ ಪೂರಕ ಅಂದಾಜುಗಳ (ಮೂರನೇ ಹಾಗೂ ಅಂತಿಮ ಕಂತು) ಬೇಡಿಕೆಗಳನ್ನು ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಬೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು Rttp://kla. kar. nic.in/assemblyflob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಹೂರಕ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 24ನೇ ಮಾರ್ಚ್‌, 2022 (ಐಟಂ 2ರ ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) 2ಎ. ಅಧಿಕೃತ ನಿರ್ಣಯ ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು ಈ ಕೆಳಕಂಡ ಅಧಿಕೃತ ನಿರ್ಣಯವನ್ನು ಮಂಡಿಸುವುದು:- I. ಕರ್ನಾಟಕ ರಾಜ್ಯವು ಯೋಜಿಸಿರುವ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ವಿರೋಧಿಸಿ ದಿನಾಂಕ: 21.03.2022 ರಂದು ತಮಿಳುನಾಡು ವಿಧಾನ ಸಭೆಯು ಸಭ್ಯವಲ್ಲದ ಭಾಷೆಯಲ್ಲಿ ಅಂಗೀಕರಿಸಿದ ಒಕ್ಕೂಟ ವಿರೋಧಿ ಮತ್ತು ಸಮರ್ಥನೀಯವಲ್ಲದ ನಿರ್ಣಯವನ್ನು ಮತ್ತು ತಮಿಳುನಾಡು ರಾಜ್ಯವು ತನ್ನ ಪ್ರಾದೇಶಿಕ ವ್ಯಾಪ್ತಿಯಲ್ಲಿ ಏಕಪಕ್ಷೀಯವಾಗಿ ಯೋಜಿಸಿರುವ ಕಾನೂನುಬಾಹಿರ ಯೋಜನೆಗಳನ್ನು ಸಹ ಈ ಸದನವು ಗಣನೆಗೆ ತೆಗೆದುಕೊಂಡಿರುತ್ತದೆ. ಗೌರವಾನ್ವಿತ ಸರ್ಮೋಚ್ಛ ನ್ಯಾಯಾಲಯವು ಕಾವೇರಿ ಜಲ ವಿವಾದ ನ್ಯಾಯಾಧಿಕರಣದ ತೀರ್ಪನ್ನು ಮಾರ್ಪಡಿಸಿ ಸಾಮಾನ್ಯ ಜಲ ವರ್ಷದಲ್ಲಿ ಬಿಳಿಗುಂಡ್ಲ್ಗುವಿನಲ್ಲಿ 177.25 ಟಿಎಂಸಿ ನೀರಿನ ಪ್ರಮಾಣವನ್ನು ಖಚಿತಪಡಿಸುವಂತೆ ನಿಗದಿಪಡಿಸಿದೆ. ಮಾನ್ಯ ಸರ್ವೋಚ್ಛ ನ್ಯಾಯಾಲಯವು ಹಂಚಿಕೆ ಮಾಡಿರುವಂತೆ ಬೆಂಗಳೂರು ಮೆಟ್ರೋಪಾಲಿಟನ್‌ ನಗರದ ಕುಡಿಯುವ ನೀರಿನ ಅಗತ್ಯತೆಗೆ 24 ಟಿಎಂಸಿ (4.75 ಟಿಎಂಸಿ Consumptive Use) ನೀರನ್ನು ಸುಸ್ಗಿರಗೊಳಿಸಲು ಹಾಗೂ ತತ್ಸರಿಮಾಣವಾಗಿ ಜಲವಿದ್ಯುತ್‌ ಉತ್ಪಾದನೆಗೆ ಅಂತರ್‌-ರಾಜ್ಯ ನದಿ ಕಾವೇರಿಗೆ ಅಡ್ಡಲಾಗಿ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ಯೋಜಿಸಲಾಗಿದೆ. ಸದರಿ ಯೋಜನೆಯಿಂದ ತಮಿಳುನಾಡು ರಾಜ್ಯಕ್ಕೆ ಯಾವುದೇ ಭಾದಕ ಅಥವಾ ಹಾನಿಯಾಗುವುದಿಲ್ಲ. ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ನಿರ್ಮಿಸಲು ಕರ್ನಾಟಕ ರಾಜ್ಯವು ತನ್ನ ಸಾಂವಿಧಾನಿಕ ಅಧಿಕಾರ ವ್ಯಾಪ್ತಿಯನ್ನು ಹೊಂದಿದೆ. ರಾಷ್ಟ್ರಿ €ಯ ಜಲನೀತಿಯೂ ಸಹ ಕುಡಿಯುವ ನೀರಿಗೆ ಪ್ರಥಮ ಆದ್ಯತೆಯನ್ನು ನೀಡುತ್ತದೆ. ಈ ಕುಡಿಯುವ ನೀರಿನ ಯೋಜನೆಯಿಂದ ನ್ಯಾಯಾಧಿಕರಣದ ಆದೇಶವನ್ನು ಯಾವುದೇ ರೀತಿಯಲ್ಲಿ ಉಲ್ಲಂಘಿಸುವುದಿಲ್ಲ. .. 2/ -12- 4. ಕರ್ನಾಟಕದ ಪ್ರಾದೇಶಿಕ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕಾವೇರಿ ಹೆಚ್ಚುವರಿ ನೀರನ್ನು ಬಳಸಿಕೊಳ್ಳುವ ಮೂಲಕ ತಮಿಳುನಾಡು ರಾಜ್ಯವು ಏಕಪಕ್ಷೀಯವಾಗಿ ಹಲವಾರು ಕಾನೂನುಬಾಹಿರ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಗಳಲ್ಲಿ ಕುಂದಾ ?$P, ಸಿಲ್ಲಹಳ್ಳ PSP, ಹೊಗೇನಕಲ್‌ ಹಂತ-॥, ಕಾವೇರಿ (ಕಟ್ಟಲೆ) - ವೈಗೈ - ಗುಂಡಾರ್‌ ಜೋಡಣೆ, ಇತ್ಯಾದಿಗಳು ಒಳಗೊಂಡಿವೆ. 5. ಪೆನಿನ್ಸುಲರ್‌ ರಿವರ್‌ ಡೆವಲಪ್‌ಮೆಂಟ್‌ (Peninsular River Development) ಯೋಜನೆಯಡಿಯಲ್ಲಿ ಗೋದಾವರಿ ಹೆಚ್ಚುವರಿ ನೀರನ್ನು ಕೃಷ್ಣಾ-ಪೆನ್ನಾರ್‌-ಕಾವೇರಿ-ವೈಗೈ-ಗುಂಡಾರ್‌ ಯೋಜನೆಗೆ ತಿರುವುಗೊಳಿಸುವ ವಿಸ್ಪತ ಯೋಜನಾ ವರದಿಯನ್ನು ಕರ್ನಾಟಕ ರಾಜ್ಯವು ಸೇರಿದಂತೆ ಕಣಿವೆ ರಾಜ್ಯಗಳ ನೀರಿನ ಪಾಲನ್ನು ನಿರ್ಧರಿಸುವವರೆಗೆ ಅನುಮೋದಿಸಕೂಡದು. 6. ತಮಿಳುನಾಡು ರಾಜ್ಯವು, ಕರ್ನಾಟಕ ರಾಜ್ಯದ ಮೇಕೆದಾಟು ಯೋಜನೆಗೆ ತನ್ನ ಒಪ್ಪಿಗೆಯನ್ನು ಪಡೆಯಬೇಕೆಂದು ಕೋರಿದೆ. ಆದರೆ ಅದೇ ಸಮಯದಲ್ಲಿ ತಮಿಳುನಾಡು ರಾಜ್ಯವು ಕರ್ನಾಟಕದ ರಾಜ್ಯದ ಒಪ್ಪಿಗೆಯನ್ನು ಕೋರದೆ ಏಕಪಕ್ಷೀಯವಾಗಿ ಕಾನೂನುಬಾಹಿರ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಮೂಲಕ ತನ್ನ ದ್ವಂದ್ವ ನಿಲುವನ್ನು ಪ್ರದರ್ಶಿಸುತ್ತಿದೆ. ತಮಿಳುನಾಡಿನ ಕಾನೂನುಬಾಹಿರ ಯೋಜನೆಗಳನ್ನು ನಾವು ಬಲವಾಗಿ ಖಂಡಿಸುತ್ತಾ, ಎಲ್ಲಾ ವೇದಿಕೆಗಳಲ್ಲಿ ಅವುಗಳನ್ನು ವಿರೋಧಿಸುತ್ತೇವೆ. 7. ಕೇಂದ್ರ ಜಲ ಆಯೋಗವು ಮೇಕೆದಾಟು ಯೋಜನೆಯ ವಿಸ್ತ್ರತ ಯೋಜನಾ ವರದಿಯನ್ನು ಅನುಮೋದಿಸುವಂತೆ ಹಾಗೂ ಪರಿಸರ ಮತ್ತು ಅರಣ್ಯ ಮಂತ್ರಾಲಯವು ಯೋಜನೆಗೆ ಪರಿಸರ ಅನುಮತಿಯನ್ನು ಪಡೆಯಲು ToR ಅನ್ನು ಅನುಮೋದಿಸುವಂತೆ ಈ ಸದನವು ಸರ್ವಾನುಮತದಿಂದ ಒತ್ತಾಯಿಸುತ್ತದೆ. ಈ ಮೇಲಿನ ಅಂಶಗಳ ಹಿನ್ನೆಲೆಯಲ್ಲಿ, ಈ ಸದನವು ಸರ್ವಾನುಮತದಿಂದ ಈ ಮುಂದಿನಂತೆ ನಿರ್ಣಯಿಸುತ್ತದೆ: ಅ. ತಮಿಳುನಾಡು ರಾಜ್ಯಕ್ಕೆ ಯಾವುದೇ ಹಾನಿಯಾಗದ ಮೇಕೆದಾಟು ಯೋಜನೆಯನ್ನು ವಿರೋಧಿಸಿ ತಮಿಳುನಾಡು ವಿಧಾನಸಭೆ ಅಂಗೀಕರಿಸಿದ ನಿರ್ಣಯವನ್ನು ಖಂಡಿಸುತ್ತದೆ. ಆ, ಮೇಕೆದಾಟು ಯೋಜನೆಗೆ ಈ ಕೂಡಲೇ ಅನುಮತಿ ನೀಡುವಂತೆ ಕೇಂದ್ರ ಜಲ ಆಯೋಗ (Central Water Commission) ಹಾಗೂ ಪರಿಸರ ಮತ್ತು ಅರಣ್ಯ ಮಂತ್ರಾಲಯ (ಖಂEF) ವನ್ನು ಒತ್ತಾಯಿಸುತ್ತದೆ. ಇ. ಕಣಿವೆ ರಾಜ್ಯಗಳ ನ್ಯಾಯಸಮ್ಮತ ಪಾಲನ್ನು ನಿರ್ಧರಿಸುವವರೆಗೆ ಗೋದಾವರಿ- ಕೃಷ್ಣಾ-ಪೆನ್ನಾರ್‌-ಕಾವೇರಿ-ವೈಗೈ-ಗುಂಡಾರ್‌ ಜೋಡಣೆ ಯೋಜನೆಯ ಡಿಪಿಆರ್‌ ಅನ್ನು ಅಂತಿಮಗೊಳಿಸದಂತೆ ಹಾಗೂ ತಮಿಳುನಾಡಿನ ಕಾನೂನುಬಾಹಿರ ಯೋಜನೆಗಳಿಗೆ ಅನುಮೋದನೆ ನೀಡದಂತೆ ಮತ್ತು ಆ ಯೋಜನೆಗಳನ್ನು ಮುಂದುವರೆಸದಂತೆ ನಿರ್ದೇಶಿಸಲು ಸಂಬಂಧಪಟ್ಟ ಕೇಂದ್ರದ ಸಂಸ್ಥೆಗಳನ್ನು ಒತ್ತಾಯಿಸುತ್ತದೆ. (ಐಟಂ 3ರ ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) 3ಎ. ಶಾಸನ ರಚನೆ 1. ವಿಧೇಯಕವನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿ) ಅವರು:- ಆ) 2022ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 1]. ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿ) ಅವರು:- ಅ) 2022ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರು ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಲಘು ಪ್ರಕಟಣೆ ಭಾಗ - 2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಮಂಗಳವಾರದ, ದಿನಾಂಕ 10ನೇ ಮೇ, 2022. ಸಂಖ್ಯೆ 243 ವಿಧಾನಸಭೆಯ ಅಧಿವೇಶನದ ಮುಕ್ತಾಯ ಬುಧವಾರ, ದಿನಾಂಕ 30ನೇ ಮಾರ್ಜ್‌, 2022 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ 15ನೇ ವಿಧಾನಸಭೆಯ ಹನ್ನೆರಡನೇ ಅಧಿವೇಶನವನ್ನು 2022ನೇ ಏಪಿಲ್‌ 22ರ ಅಧಿಸೂಚನೆ ಕಮಾಂಕ: ಸಂವ್ಯಶಾಇ 05 ಸಂವ್ಯವಿ 2022ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆಂದು ಶೂ ಮೂಲಕ ಮಾನ್ಯ ಸದಸ್ಯರಿಗೆ ತಿಳಿಸಲಾಗಿದೆ. ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ(ಪು). ಕರ್ನಾಟಕ ವಿಧಾನಸಭೆ. ಗೆ: ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. ಪತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವೃವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. ಪಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ. ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. x ಸ್ಥಾನಿಕ ಆಯುಕ್ತರು. ಕರ್ನಾಟಕ ಭವನ, ನವದೆಹಲಿ. . ಕಾರ್ಯದರ್ಶಿ,`ಕರ್ನಾಟಕ ವಿಧಾನ ಪರಿಷತ್ತು ಬೆಂಗಳೂರು. . ಅಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೂರು. . ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕರು, ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇಶೆಕರು, ದೂರದರ್ಶನೆ ಕೇಂದ, ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದಣ ಮತು ಲೇಖನ ಸಾಮಗಿಗಳ ಇಲಾಖೆ, ಬೆಂಗಳೂರು. 19. ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯೆದರ್ಶಿ, ಕರ್ನಾಟಕ ವಿಧಾನಸಭೆ. ಬೆಂಗಳೂರು. 20. ಮಾನ್ನ ಸಭಾಧಕರ ಸಲಿಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ಮಾನೆ ಉಪ ಭಾದ್ದಕರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 22. ಮಾನೆ ವಿರೋಧ ಪಕೆಜ ನಾಯೆಕರ ಆಪ, ಕಾರ್ಯದರ್ಶಿ, ಕರ್ನಾಟಕ ವಿಧಾನಸಬೆ, ಬೆಂಗಳೂರು. 23. ಮಾನೆ ಸರ್ಕಾರಿ ಮುಖಿ ಸಚೇತಕರ ಆಷೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಮಾನ್ನ ವಿರೋಧ ಪಕ್ಷದೆ ಮುಖ್ಯ ಸಜೇತೆೆರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ಬೆಂಗಳೂರು. 25. ಕನಾಟಕ ವಿಧಾನಸಥೆಯ ಎಲ್ಲ್‌ ಅಧಿಕಾರಿಗಳಿಗೆ"- ಮಾಹಿತಿಗಾಗಿ. DEES SOAANMALHNE kokeokok sk KARNATAKA LEGISLATIVE ASSEMBLY FIFTEENTH ASSEMBLY BULLETIN PART-II (General information relating to Parliamentary and Other Matters) Tuesday, 10" May, 2022. No: 243 PROROGATION OF SESSION OF THE LEGISLATIVE ASSEMBLY Hon’ble Members are hereby informed that the 12" Session of the 15" Legislative Assembly, which was adjourned sine-die on Wednesday, the 30" March, 2022 has been prorogued by the Hon'ble Governor of Karnataka vide Notification No.DPAL 05 SAMVYAVI 2022, Dated 22" April, 2022. M.K. VISHALAKSHI, Secretary (|/c), Karnataka Legislative Assembly. To, All the Hon’ ble Members of Karnataka Legislative Assembly. Copy to: The Chief Secretary and Additional Chief Secretaries to Government of Karnataka, Bengaluru. The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon”ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. 10. The Resident Commissioner, Karnataka Bhavan, New Delhi. 1]. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14. The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The P.S to Hon’ble Speaker, Karnataka Legislative Assembly, Bengaluru. 20. The Advisor to Hon’ ble Speaker, Karnataka Legislative Assembly, Bengaluru. 21. The P.S to Hon’ble Deputy Speaker, Karnataka Legislative Assembly, Bengaluru. 22. The P.S to Leader of Opposition, Karnataka Legislative Assembly, Bengaluru. 23. The P.S to Government Chief Whip, Karnataka Legislative Assembly, Bengaluru. 24. The P.S to Opposition Chief Whip, Karnataka Legislative Assembly, Bengaluru. 25. All the Officers of Karnataka Legislative Assembly Secretariat — for information. ANH MUN- pe Re ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಹನ್ನೆರಡನೇ ಅಧಿವೇಶನ ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಬುಧವಾರ, 23ನೇ ಫೆಬ್ರವರಿ 2022 ಸಂಖ್ಯೆ:234 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಶುಕ್ರವಾರ, ದಿನಾಂಕ 4ನೇ ಮಾರ್ಚ್‌ 2022ರಂದು ಅಪರಾಹ್ನ 12.30 ಗಂಟೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಭೆಯ 12ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾಂಕ: 4, 7, 8, 9, 10, 11, 14, 15, 16 17, 18, 21, 22. 23, 24, 25, 28, 29 ಮತ್ತು 30ನೇ ಮಾರ್ಚ್‌ 2022 1. ಪ್ರಶ್ನೆಗಳು (ನಿಯಮಗಳು 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-1! ಮತ್ತು 2ರಲ್ಲಿ ನಮೂದಿಸಿರುವ ಲ ಷರತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳು / ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳನ್ನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕ ಪರಿಗಣಿಸಲಾಗುವುದು. ಆ ಪಶ್ನೆಗಳೂ ಒಳಗೊಂಡಂತೆ, ದಿನವೊಂದಕ್ಕೆ ಗರಿಷ್ಠ ಐದು(5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಪ್ರಸ್ತುತ ಅಧಿವೇಶನದ ಅವಧಿಯಲ್ಲಿ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸಮೂಹವಾರು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಮಧ್ಯಾಹ್ನ 3.00 ಗಂಟೆಯ ಒಳಗಾಗಿ ಮಾತ್ರ ನೀಡಲು ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ಟೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಲ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಪಡ] ನಷವಾತನನ ಸಮಾ ಪಗ್‌ ಸಾನ ಪಗ ಸಾಚನಾ | ವ್ಯಾರಡ್‌ ನಡೆಯುವ ಸಂಖ್ಯೆ ದಿನಾಂಕ ಪತ್ರಗಳನ್ನು ಸ್ಫೀಕರಿಸಲು | ಪತ್ರಗಳ ಬ್ಯಾಲೆಟ್‌ | ಸ್ಥಳ ಮತ್ತು ಸಮಯ ಕೊನೆಯ ದಿನಾಂಕ ನಡೆಸುವ ದಿನಾಂಕ - T 10. | 07052022 | -A 25.02.2022 28.02.2022 (ಸೋಮವಾರ) > 08032022 | GB 25.02.2022 02.03.2022 & (ಮಂಗಳವಾರ) . J K | & 59 ಸ ನ್ಸಸೆ ತ I2. | 09.03.2022 | w-C 25.02.2022 03.03.2022 } 48 (ಬುಧವಾರ) ಸನ] ೬ ಚ್ಹೌ 3 £8 8 F 13. | 10032022 | g-D 28.02.2022 04.03.2022 k K; (ಗುರುವಾರ) 14 | 11.03.2022 | w-E 28.02.2022 04.03.2022 (ಶುಕ್ರವಾರ) 14.03.2022 1S. 02.03.2022 05.03.2022 ಅ-Aಿ (ಸೋಮವಾರ) NS 03.03.2022 07.03.2022 (ಮಂಗಳವಾರ) le 16.03.2022 04.03.2022 08.03.2022 2-—C (ಬುಧವಾರ) 17.03.2022 18, 503.2022 9.03.202 ಕ 05.03.20 09.03.2022 (ಗುರುವಾರ) 19, | 18.03.2022 07.03.2022 10.03.2022 ಉ-E (ಶುಕ್ರವಾರ) 20, | 2103.2022 08.03.2022 11.03.2022 ಅ-ಹಡಿ (ಸೋಮವಾರ) 2], | 223.2022 09.03.2022 14.03.2022 ©-B (ಮಂಗಳವಾರ) 22. | 23.03.2022 10.03.2022 15.03.2022 ಇ-C (ಬುಧವಾರ) 23. | 24.03.2022 11.03.2022 16.03.2022 ಈ-D (ಗುರುವಾರ) ಕಾರ್ಯದರ್ಶಿಯವರ ಕೊಠಡಿ, ಕೊಠಡಿ ಸಂಖ್ಯೆ:121, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು ಹ್ಹ 3.00 ಗಂಟೆಗೆ ಲಿ, p) ಸಮಯ: ಮಧಾ 25.03.2022 14.03.2022 17.03.2022 24 ಹ | " | (ಶುಕ್ರವಾರ) P 25, | 28.03.2022 R 15.03.2022 18.03.2022 | 4 ೩ ಅ- Ww [3 B Ke: (ಸೋಮವಾರ) 3 » 3 Kes CR SO ನೆ BE 26. | 29.03.2022 N 16.03.2022 19.03.2022 [4 _ [: 1 ಆ- 4 g) i 9 4 (ಮಂಗಳವಾರ) 4 3 27. | 30.03.2022 16.03.2022 19.03.2022 \ ಇ-C (ಬುಧವಾರ) ನಿಯಮ 39ರ ಮೇದೆಗೆ ಪಶ್ನೆಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು ಮತ್ತು ನಿಯಮ 41ರ ಮೇರೆಗೆ ಉತ್ತರಗಳನ್ನು ಒದಗಿಸಲು ಇರುವ 10 ದಿವಗಳ ಕಾಲಾವಕಾಶವನು y [4 ಪ್ರಸ್ತುತ ಅಧಿವೇಶನದ ಪಕಶೋತ್ಸ್ತರ ದಿನಾಂಕಗಳ ಅವಧಿಗೆ ಮಾತ್ರ ಕಡಿತಗೊಳಿಸಲಾಗಿರುತ್ತದೆ. ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಈ ಕೆಳಕಂಡ ಪಟ್ಟಿಯಲ್ಲಿ ನೀಡಲಾಗಿದೆ:- ಪ್ರಶ್ನೆಗಳಿಗೆ ಉತ್ತರ ನೀಡುವ | ದಿನಾಂಕ 07, 14, 21 ಮತ್ತು 28ನೇ ಮಾರ್ಚ್‌ 2022 | (ಸೋಮವಾರ) ಸಮೂಹ ಅ-ಸA ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ಕಂದಾಯ ಸಚಿವರು ಕಂದಾಯ ಇಲಾಖೆಯಿಂದ ಮುಜರಾಯಿ ಹೊರತುಪಡಿಸಿ ಕಂದಾಯ ವಸತಿ ಹಾಗೂ ಮೂಲಸೌಲಭ್ಯ| 1 ವಸತಿ ಇಲಾಖೆ ಅಭಿವೃದ್ಧಿ ಸಚಿವರು 2. ಮೂಲಸೌಲಭ್ಯ ಅಭಿವೃದ್ದಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಮೂಲಸೌಲಭ್ಯ ಅಭಿವೃದ್ಧಿ ಮೀನುಗಾರಿಕೆ, ಬಂದರು |. ಪಶುಸಂಗೋಪನೆ ಮತ್ತು ಮತು ಒಳನಾಡು ಜಲಸಾರಿಗೆ ಮೀನುಗಾರಿಕೆ ಇಲಾಖೆಯಿಂದ Rr ಮೀನುಗಾರಿಕೆ } ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಬಂದರು ಹಾಗೂ ಒಳನಾಡು ಜಲಸಾರಿಗೆ ಲೋಕೋಪಯೋಗಿ ಸಚಿವರು ಲೋಕೋಪಯೋಗಿ ಇಲಾಖೆ ಪಶುಸಂಗೋಪನೆ ಮತ್ತು ಮೀಮಗಾರಿಕೆ ಇಲಾಖೆಯಿಂದ ಪಶುಸಂಗೋಪನೆ ಮುಜರಾಯಿ ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರು 1. ಕಂದಾಯ ಇಲಾಖೆಯಿಂದ ಮುಜರಾಯಿ 2. ಅಲಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಸ್‌ ಇಲಾಖೆಯಿಂದ ಹಜ್‌ ಮತ್ತು ವಕ್‌ ಫೆ ಸಮೂಹ ಆ-8 ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತಿಗಳು 08, 15, 22 ಮತ್ತು 29ನೇ ಮಾರ್ಚ್‌ 2022 (ಮಂಗಳವಾರ) ಮುಖ್ಯಮಂತಿಗಳು 4. ನಗರಾಭಿವೃದ್ದಿ ಇಲಾಖೆಯಿಂದ ಬೆಂಗಳೂರು ಅಭಿವೃದ್ಧಿ 5. ಒಳಾಡಳಿತ ಇಲಾಖೆಯಿಂದ ಗುಪ್ತಚರ" 6. ಹಂಚಿಕೆಯಾಗದ ಇನ್ನಿತರೆ ಖಾತೆಗಳು. ಜಲಸಂಪನೂಲ ಇಲಾಖೆಯಿಂದ ಭಾರಿ ಮತ್ತು ಮಧ್ಯಮ ನೀರಾವರಿ ಸಣ್ಣಿ ನೀರಾವರಿ ಹಾಗೂ ಕಾನೂನು, ಸಂಸದೀಯ | ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು |. ಜಲಸಂಪನೂಲ ಇಲಾಖೆಯಿಂದ ನೀರಾವರಿ ಮತ್ತು ಅಂತರ್ಜಲ ಅಭವೃದ್ಧಿ 3. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಗೃಹ ಸಚಿವರು ಒಳಾಡಳಿತ ಇಲಾಖೆಯಿಂದ ಗುಪ್ತಚರ ವಿಭಾಗ ಹೊರತುಪಡಿಸಿ ಒಳಾಡಳಿತ ಕಾರ್ಮಿಕ ಸಚಿವರು ಕಾರ್ಮಿಕ ಇಲಾಖೆ ಅಬಕಾರಿ ಸಚಿವರು ಆರ್ಥಿಕ ಇಲಾಖೆಯಿಂದ ಅಬಕಾರಿ ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ 09, 16, 23 ಮತ್ತು 30ನೇ ಮಾರ್ಚ್‌ 2022 (ಬುಧವಾರ) ಸಾರಿಗೆ ಇಲಾಖೆ . ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ . ಸಮಾಜ ಕಲ್ಯಾಣ ಇಲಾಖೆ ಸಬಲೀಕರಣ ಮತ್ತು ಕ್ರೀಡಾ 2. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಇಲಾಖೆ | ಕೃಷಿ ಸಚಿವರು ಕೃಷಿ ಇಲಾಖೆ | ರೇಷ್ಮೆ ಹಾಗೂ ಯುವ 1. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ ರೇಷ್ಮೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಸಚಿವರು 2. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತೋಟಗಾರಿಕೆ ಹಾಗೂ ಯೋಜನೆ, |. ತೋಟಗಾರಿಕೆ ಮತ್ತು ರೇಷ್ಟೆ ಇಲಾಖೆಯಿಂದ ತೋಟಗಾರಿಕೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಮೂಹ ಹ-ರ ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು ) ಇಲಾಖೆಗಳು 10, 17 ಮತ್ತು 24ನೇ ಮಾರ್ಚ್‌ 2022 (ಗುರುವಾರ) ಅರಣ ಆಹಾರ, F) ನಾಗರೀಕ ಸರಬರಾಜು ಮತ್ತು ಹಾಗೂ |. ಅರಣ್ಯ ಪರಿಸರ ಮತು ಜೀವಿಶಾಸ (bel ಇಲಾಖೆಯಿಂದ ಅರಣ್ಯ. ಗ್ರಾಹಕರ ವ್ಯವಹಾರಗಳ 2. ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಇಲಾಖೆ ಉನ್ನತ ಶಿಕಣ, ಮಾಹಿತಿ |1ಶಿಕಣ ಇಲಾಖೆಯಿಂದ ಉನ್ನತ ಶಿಕಣ p) ಮಿ pi pe ತಂತ್ರಜ್ಞಾನ ಮತ್ತು ಜೈವಿಕ | 2.ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ 4 | ತಂತ್ರಜ್ಞಾನ, ವಿಜ್ಞಾನ ತ್ತು | ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ತಂತಜಾನ ಹಾಗೂ 3.ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ತ್ರ ನ ಜೀವನೋಪಾಯ ಇಲಾಖೆ ಕಲ್ಯಾಣ ಹಾಗೂ ವೈದ್ಯಕೀಯ ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಜೀವಿಶಾಸ ಮತು ಪರಿಸರ |. ಆರಣ್ಣ ಪರಿಸರ ಮತು ಜೀವಿಶಾಸ ಮೆ ೨ ಪಿ ೨ ಮೆ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಪಠಿಸರ ಮತ್ತು ಎನ್‌ ಸಚಿವರು ಜೀವಿಶಾಸ್ತ್ರ 2. ಪ್ರವಾಸೋದ್ಯಮ ಇಲಾಖೆ. ಆರೋಗ್ಯ ಮತ್ತು ಕುಟುಂಬ 1. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ. 2; ವೈದ್ಯಕೀಯ ಶಿಕ್ಷಣ ಇಲಾಖೆ. 1. ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಮತ್ತು ಪೌಢ ಶಿಕ್ಷಣ 2 ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸಕಾಲ. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು 1. ಇಂಧನ ಇಲಾಖೆ 2. ಕನ್ನಡ ಮತ್ತು ಗ್‌ ್ಸ ಸಂಸ್ಕೃತಿ ಇಲಾಖೆ ಸಮೂಹ ಉ-೬E ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು 11, 18 ಮತ್ತು 25ನೇ ಮಾರ್ಚ್‌ 2022 (ಶುಕ್ರವಾರ) ಬಹತ್‌ ಮತು ಮಧಮ ಲ 5 ನಿ ಕೈಗಾರಿಕಾ ಸಚಿವರು [SSS ಸಹಕಾರ ಸಚಿವರು ನಗರಾಭಿವೃದ್ಧಿ ಸಚಿವರು NS NSN ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂav೪(KUWSDB), ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (KUIDFC) uಳಗೊಂಡಂತೆ ನಗರಾಭಿವೃದ್ಧಿ ಇಲಾಖೆ (ಬೆಂಗಳೂರು ಅಭಿವೃದ್ದಿ, ಬೃಹತ್‌ ಬೆಂಗಳೂರು ಮಹಾವಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಬೆಂಗಳೂರು ನೀರು ಸರಬರಾಜು ಮತ್ತು ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ದಿ ಪ್ರಾಧಿಕಾರ, ಬೆಂಗಳೂರು ಮೆಟ್ರೋ ರೈಲು ವ ನಿಯಮಿತ ಹಾಗೂ ನಗರ ಯೋಜನಾ ನಿರ್ದೇಶನಾಲಯ ಹೊರತುಪಡಿಸಿ) ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು 1) ನಗರಾಭಿವೃದ್ಧಿ ಇಲಾಖೆಯಿಂದ ಪುರಸಭೆ ಸ್ಥಳೀಯ ಸಂಸ್ಥೆಗಳು (ನಗರ ಸಭೆಗಳು, ಪುರಸಭೆಗಳು ಮತು ಪಟ್ಟಣ ಪಂಚಾಯಿತಿಗಳು) 2) ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು 3) ಸಾರ್ವಜನಿಕ ಉದ್ದಿಮೆಗಳ ಇಲಾಖೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವದಿ, ೪" ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು ಗಣಿ ಮತ್ತು ಭೂ ವಿಜ್ಞಾನ. 2. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಕೈಮಗ್ಗ ಮತು ಜವಳಿ |. ವಾಣಿಜ್ಯ ಮತು ಕೈಗಾರಿಕೆ ಇಲಾಖೆಯಿಂದ N J) ೨ ಸಚಿವರು ಕೈಮಗ್ಗ ಮತ್ತು ಜವಳಿ 2 ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ದವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನು, ಸರ್ಕಾರದಿಂದ ಅಪೇಕ್ಷೆಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟೆ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ.(ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅನುಮತಿಸಲಾಗುವುದು) ಅರ್ಧ ಗಂಟಿ ಕಾಲಾವಧಿಯ ಸೂಚನಾ ಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. ತಿ ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪಾರಂಭಗೊಳುವ ಖಿ p ಫ — ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ತ ಳ್ಫ ಯಾವುದೇ ಘಟನಾವಳಿಯನ್ನು > fd ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತದೆ. 0 4. ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯಂತ ಮಹತ್ವವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ನೋತ್ತರ, ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುವ feko) ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನು, ನೀಡಬಹುದಾಗಿರುತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಟಿಯ ಮಹತದ ವಿಷಯಗಳನ್ನು ಮಾನ್ಯ ಸಚೆವರ ಗಮನಕ್ಕೆ ತರಲಿಚ್ಛಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಯರ ವಿಧೇಯಕಗಳನ್ನು ನಿಯಮ 75(1) ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಟಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. 11 ಖಾಸಗಿ ಸದಸ್ಯರ ವಿಧೇಯಕಗಳು ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ I ಲ್ಲಿ ಸ್ಪೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ. (ನಿಯಮ 136 ರಿಂದ 145) ಖಾಸಗಿ ಸದಸ್ಯರ ಖಾಸಗಿ ಸದಸ್ಯರ ಖಾಸಗಿ ಸದಸ್ಯರ ಕಾರ್ಯಕಲಾಪಗಳಿಗೆ ವಿಧೇಯಕ ಮತ್ತು ವಿಧೇಯಕ ಮತ್ತು ಬ್ಯಾಲೆಟ್‌ ನಡೆಯುವ ಗೊತ್ತುಪಡಿಸಿದ ನಿರ್ಣಯಗಳ ಸೂಚನಾ ನಿರ್ಣಯಗಳಿಗೆ ಸ್ಥಳ ಮತ್ತು ಸಮಯ ದಿನಾಂಕ ಪತ್ರಗಳನ್ನು ಸ್ವೀಕರಿಸಲು ಬ್ಯಾಲೆಟ್‌ ನಡೆಸುವ ಕೊನೆಯ ದಿನಾಂಕ ದಿನಾಂಕ 10.03.2022 03.03.2022 08.03.2022 _ ke (ಗುರುವಾರ) (ಗುರುವಾರ) (ಮಂಗಳವಾರ) FE | -¥o 2 te 17.03.2022 10.03.2022 15.03.2022 Ke K Ne (ಗುರುವಾರ) (ಗುರುವಾರ) (ಮಂಗಳವಾರ) ಸ BH 4 nA 3% 24.03.2022 17.03.2022 22.03.2022 §% # | (ಗುರುವಾರ) (ಗುರುವಾರ) (ಮಂಗಳವಾರ) B k 8. ಅರ್ಜಿಗಳು ದೃಷ್ಟಿಯ ನಾಗರೀಕರ [0 ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. 12 ಕರ್ನಾಟಕ ವಿಧಾವ ಸಬೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪಣೆ ಪಡೆದು, ಇನ್ನುಳಿದ po) ವಿಷಯಗಳನ್ನು ಚರ್ಚಿಸಲು /ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-1 ಮತ್ತು 2 ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ವು) ಕರ್ನಾಟಕ ವಿಧಾನ ಸಬೆ ಇವರಿಗೆ: ಕರ್ನಾಟಕ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಪ್ರಶ್ನೆಗಳು, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಒಳಗೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ:128, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ನೀಡತಕ್ಕದ್ದು ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. 13 ವಿಧಾನ ಸಭೆಯ ಮಾನ್ಯ ಸದಸ್ಮರು ಸೂಚನಾ ಪತ್ರಗಳನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) [4 ಶಿ 13. ಪಶ್ನೆ ರು ಒಂದೇ ವಿಚಾರಕ್ಕೆ ಸಂಬಂಧಪ ಶಿರತಕ್ಕದ್ದು; hg ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ತಾಗಿ ಕೇವಲ ಒಂದು ಕೋರಿಕೆಯ ರೂಪದಲ್ರಿರತಕ್ಷದ್ದು; ಜು ಶಬ ಅದು ಸಂದಿಗ್ಗವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರ ತಕ್ಕದ್ದಲ್ಲ; ey ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಕಾಸ ತೃತೆಯ ಬಗ್ಗೆ ಸದಸ್ಯರು ತಾವೇ ಜವಾಬ್ದಾ. ರರಾಗಿರತಕ್ಕದ್ದು; . ಅದು, ಚರ್ಚೆಗಳನ ಅನುಮಾನಿತ ನಿರ್ಧಾರಗಳನ್ನು, ಅಣಕದ ಮಾತುಗಳನ್ನು ದರಲ್ಲ ಯಾವುದಾದರೂ ಒಮ ವಿಚಾರದ ಮೇಲೆ ಅಭಿಪ್ರಾಯವನ್ನು ವೃಕ್ತಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ಪಭಾವಗಳ Wi ಪ್ರಶೆ ಯನ್ನು ಕೇಳತಕದಲ; ವಿ ರ pS pe ಠ . ಸರ್ಕಾರಕ್ಕೆ ರ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಷದಲ್ಲ; ಕ ರ . ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅಂತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕದಲ್ಲ; . ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ಧ್ವನಿತಗೊಳ್ಳುವಂತಿರತಕ್ಕದಲ್ಲ; ಒಂದು ಪುಶ್ಲೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದಿರುವಂತಹ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ಲಿಸತಕ್ಷದಲ್ಲ; 14 14. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೋ ಅಂಥ ಪಕ್ಲೆಗಳಲ್ಲಿ ಅಡಕವಾಗಿರುವ ಅಂಶ ಶಗಳನ್ನೇ ಕುರಿತು ಆ BD 15, ಅದರಲ್ಲಿ ಕುಲ್ಲಕ ವಿಷಯಗಳ ಬಗೆ ವಿವರಗಳನ್ನು ಕೇಳತಕ್ಕದ ದಲ್ಪ; ಲು ಮಾ [a 16. ಅದರಲ್ಲಿ, ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು 18. ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ಮು ನಿ a) ಹ್ಹ [a ನ ನಿಯಂತ್ರಣಕ್ಕೊಳ ಪಟ್ಟಿರುವ ವಿಷಯಗಳನು ್ಸಿ ಕುರಿತು ಪಶ್ಲಿಸತಕ್ಕದಲ್ಲ; 19. ಅದರಲ್ಲಿ ಭಾರತದ Ce ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ಲಿಸತಕ್ಕದಲ್ಲ; 20.ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಜಾ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾ ನಾತ್ಮಕ. ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾ ಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ. 21. ಅದರಲ್ಲಿ ನ್ಯಾಯಿಕ ಅಥವಾ ಅರೆನ್ವಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ದ ನ್ಯಾಯಾಧೀಕರಣ ಸನ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೇ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕದಲ್ಲ. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ. ಕಾರ್ಯವಿಧಾನ ಅಥವಾ ವಿಚಾರಣೆ # [Se ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; 22.ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸಷೀಕರಣವನ್ನು ಕೇಳಬಹುದು. ಆದರೆ, ಒಟಿನಲ್ಲಿ ಪ್ರಶ್ನೆಯನ್ನು ಕೇಳುವ [a) ಗಿ ಬಲಿ ಲ ಬನು ಪು ವ್ಸ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ, ಕೈಗೊಂಡ ಯಾವುದೇ ನಿರ್ದಿಷ್ಟ ಕಮದ ಬಗ್ಗೆ ಅದು ಸಲಹೆ ಆಗಿರಬಾರದು; 15 ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದಲ್ಲಿ ದಿನಾಂಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. ಸ (£1 Nc (ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. ಈ (WL ಶ್ಲೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. (ವ (4 ಶ್ಲೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ 2 ಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. kk kkk 16 ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 4ನೇ ಮಾರ್ಚ್‌, 2022 (ಸಮಯ: ಅಪರಾಹ್ನ 12.30 ಗಂಟೆಗೆ) ಆಯವ್ಯಯ ಮಂಡನೆ ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಯವರು) 2022-23ನೇ ಸಾಲಿನ ಆಯವ್ಯಯ ಅಂದಾಜುಗಳನ್ನು ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರು KARNATAKA LEGISLATIVE ASSEMBLY (15th ASSEMBLY) TWELFTH SESSION LIST OF BUSINESS Friday, the 4th March, 2022 (Time: 12.30 p.m.) PRESENTATION OF BUDGET Sri Basavaraj Bommai (Hon’ble Chief Minister) to present the Budget Estimates for the year 2022-23. M.K.VISHALAKSHI Secretary (1/c) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 7ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) A) 1. ಪ್ರಶ್ಸೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಹತ್ತನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪಶ್ನೆಗಳು ; ಹತ್ತನೇ ಪಟ್ಟಿ 2 ವಿತ್ತೀಯ ಕಾರ್ಯಕಲಾಪಗಳು 2022-23ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀ ಎ.ಟಿ. ರಾಮಸ್ಥಾಮಿ ಅವರು - ಬೆಂಗಳೂರು ನಗರ ಜಿಲ್ಲೆ ಬೇಗೂರು ಹೋಬಳಿ ಹುಳಿಮಾವು ಗಾಮದಲ್ಲಿ ಸರ್ಕಾರಿ ಭೂಮಿಯ ಹಕ್ಕು ದಾಖಲೆಗಳನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಯ ಹೆಸರುಗಳಿಗೆ ದಾಖಲೆ ಮಾಡಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಇದೇ ರೀತಿ ರಾಜ್ಯದಲ್ಲಿ ಹಲವಾರು ಪ್ರಕರಣಗಳಲ್ಲಿ ಸರ್ಕಾರದ ಆಸ್ತಿ ಲೂಟಿಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 4. ಗಮನ ಸೆಳೆಯುವ ಸೂಚನೆಗಳು 1) ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕವೆಂದು ನಾಮಕರಣ ಮಾಡಿರುವುದರಿಂದ, ವಾಯುವ್ಯ ಕರ್ನಾಟಕ ರಾಜ್ಯ ರಸ್ತ ಸಾರಿಗೆ ಸಂಸ್ಥೆಯನ್ನು "ಕಿತ್ತೂರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ' ಎಂದು ಮರು ನಾಮಕರಣ ಮಾಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. 2) ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ವಿಧಾನಸಭಾ ಕ್ಷೇತದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಚೆನ್ನದಾಸರ್‌ ಕುಟುಂಬಗಳಿಗೆ ಪಡಿತರ ಚೀಟಿ, ಮಕ್ಕಳ ವಿದ್ಯಾಭ್ಯಾಸ ಹಾಗೂ ಇತರೆ ಸಾಮಾಜಿಕ ಭದತೆ ಪಡೆಯಲು ತೊಂದರೆಯಾಗುತ್ತಿರುವುದರಿಂದ ಸದರಿ ಕುಟುಂಬಗಳಿಗೆ ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. | 42 3) 4) 5) 6) 7) 8) ಶ್ರೀ ಅಮರೇಗೌಡ ಲಿಂಗನಗೌಡ ಪಾಟೀಲ ಬಯ್ಯಾಪುರ ಅವರು - ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ರಾಜ್ಯದ "ವವಧ ತಾಲ್ಲೂಕುಗಳಿಗೆ ಮಂಜೂರು ಮಾಡಲಾಗಿರುವ ತಾಯಿ ಮತ್ತು ಮಕ್ಕಳ ಹೆರಿಗೆ ಆಸ್ಪತ್ರೆಗಳನ್ನು ರಾಜ್ಯ ಸರ್ಕಾರದಿಂದ ಮಂಜೂರು ಮಾಡಲು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಿ ಹಾಗೂ ವೈದ್ಯಕೀಯ ಶಿಕ್ಷಣ ಸಜೆವರ ಗಮನ ಸೆಳೆಯುವುದು ಶ್ರೀ ಪಿ. ರಾಜೀವ್‌ ಅವರು - ಬೆಳಗಾವಿ ಜಿಲ್ಲೆ, ಕುಡಚಿ ಮತಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಮಕ್ಕಳ ಅನುಪಾತಕ್ಕೆ ಸರಿಯಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಹಾಗೂ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪೌಢಶಿಕ್ಷಣ ಹಾಗೂ ಸಕಾಲ ಸಜೆವರ ಗಮನ ಸೆಳೆಯುವುದು. ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ಕೃಷ್ಣಾ ಮೇಲ್ಲಂಡೆ ಯೋಜನೆಯ ಹಂತ 1 ಮತ್ತು 2ರಲ್ಲಿ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ ಕಲ್ಲಿಸಲಾಗಿರುವ ಪುನರ್‌ ವಸತಿ ಕೇಂದಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು - ನಿರ್ಮಾಣ ಕಾಮಗಾರಿಗಳ ವೆಚ್ಚವು ಇತ್ತೀಚೆಗೆ ಹೆಚ್ಚಾಗಿರುವುದರಿಂದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ತೊಂದರೆಯಾಗುತ್ತಿರುವುದರಿಂದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು ಹಚ್ಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ಥಾಮಿ ಅವರು - ಅರಕಲಗೂಡು ಮತ್ತು ರಾಮನಾಥಪುರದಲ್ಲಿರುವ ಬಾಲಕಿಯರ ಪದವಿಪೂರ್ವ ಕಾಲೇಜುಗಳಿಗೆ ಕೌನ್ಸಿಲಿಂಗ್‌ ಮೂಲಕ ಬಂದಿದ್ದ ಭೌತಶಾಸ್ತ್ರ ಮತ್ತು ಜೀವಶಾಸ್ತ್ರ ಉಪನ್ಯಾಸಕರುಗಳನ್ನು ಬೇರೆಡೆಗೆ ನಿಯೋಜಿಸಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪೌಢಶಿಕ್ಷಣ ಹಾಗೂ ಹು ಸಜೆವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರೆಡ್ಡಿ ಅವರು - ಗೌರಿಬಿದನೂರು ತಾಲ್ಲೂಕು ನಗರಸಭೆ ಸರಹದ್ದಿನ 5 ಕಿ.ಮೀ. ವ್ಯಾಪ್ಪಿಯಲ್ಲಿ ಬರುವ ಹಳ್ಳಿಗಳಿಗೆ ಬಗರ್‌ಹುಕುಂ ಸಾಗುವಳಿಯನ್ನು ಮಂಜೂರು ಮಾಡಿ ಹೊರಡಿಸಿರುವ ಆದೇಶದಿಂದ ರೈತರಿಗೆ ಅನ್ಮಾಯವಾಗುತ್ತಿರುವುದರಿಂದ. ಸದರಿ ಆದೇಶವನ್ನು ಪುನರ್‌ ಪರಿಶೀಲಿಸಿ 3 ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ PO ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 8ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹನ್ನೊಂದನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹನ್ನೊಂದನೇ ಪಟ್ಟಿ 2. ವಿತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. 3. ಗಮನ ಸೆಳೆಯುವ ಸೂಚನೆಗಳು ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ಕೃಷ್ಣಾ ಮೇಲ್ಲಂಡೆ ಯೋಜನೆಯ ಹಂತ | ಮತ್ತು 2ರಲ್ಲಿ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ ಕಲ್ರಿಸಲಾಗಿರುವ ಪುನರ್‌ ವಸತಿ ಕೇಂದಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು - ನಿರ್ಮಾಣ ಕಾಮಗಾರಿಗಳ ವೆಚ್ಚವು ಇತ್ತೀಚೆಗೆ ಹೆಚ್ಚಾಗಿರುವುದರಿಂದ ಅಭಿವೃದ್ದಿ ಕಾಮಗಾರಿಗಳನ್ನು ಕೈ ಗೊಳ್ಳಲು ತೊಂದರೆಯಾಗುತ್ತಿರುವುದರಿಂದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು 'ತೆಚ್ಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ರಾಜಾ ವೆಂಕಟಪ್ಪ ನಾಯಕ್‌ ಅವರು - ರಾಯಚೂರು ಜಿಲ್ಲೆಯ ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಹಿರೇಕೊಟ್ನೇಕಲ್‌ ಗ್ರಾಮದ ಡಾ: ಬಿ.ಆರ್‌. ಅಂಬೇಡ್ಕರ್‌ ಹಾಗೂ ಕಲ್ಲೂರು ಗ್ರಾಮದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ ಸ್ವಂತ ಕಬ್ರಡ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ಗಗ ಕಲ್ಯಾಣ ಸಚಿವರ ಗಮನ AE ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ರಾಜ್ಯದಲ್ಲಿನ ಸರ್ಕಾರಿ ಗೋಮಾಳದಲ್ಲಿ ಮನೆ ಕಟ್ಟಿಕೊಂಡಿರುವ ಬಡವರು. ಸಣ್ಣ ರೈತರು ಮತ್ತು ಕೂಲಿ ಕಾರ್ಮಿಕರ ಹೆಸರಿಗೆ ಹಕ್ಕುಪತ್ರ ನೀಡಲು ತೊಂದರೆಯಾಗಿರುವುದರಿಂದ ರೈತರಿಗೆ ಹಕ್ಕುಪತ್ರ ನೀಡಲು ಅನುಕೂಲವಾಗುವಂತೆ ಸುತ್ತೋಲೆಯನ್ನು ಮಾರ್ಪಡಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 2 ೨) 6) 7) 8) 9) 10 ಜ್‌ 11) ಬ ಸಾ ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಕಸಬಾ ಹೋಬಳಿ ಗೊರವಿನಕಲ್ಲು ಗಾಮದಲ್ಲಿ ಸರ್ಕಾರಿ ಜಾಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ಅಕ್ರಮ ದಾಖಲೆಗಳನ್ನು ಸೃಷ್ಟಿಸಿ ಕೊಟ್ಯಾಂತರ ರೂಪಾಯಿಗಳಿಗೆ ಮಾರಾಟ ಮಾಡುತ್ತಿರುವ ಒತ್ತುವರಿದಾರರನ್ನು ತೆರವುಗೊಳಿಸುವ ಬಗ್ಗೆ ಹಾಗೂ ಅಕ್ರಮ ಕಟ್ಟಡಗಳನ್ನು ಮತ್ತು ಅಂಗಡಿ ಮಳಿಗೆಗಳನ್ನು ಕಟ್ಟಲು ಸಹಾಯ ಮಾಡಿರುವ ಅಧಿಕಾರಿಗಳ ಏರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ರಾಜ್ಯದಲ್ಲಿ ಕಂದಾಯ ಪಾವತಿಸದ ಕಾರಣ ಪಹಣಿಗಳಲ್ಲಿ ಬೀಳು ಎಂದು ದಾಖಲು ಮಾಡಿದ್ದ ರೈತರ ಜಮೀನುಗಳನ್ನು ಸಕ್ರಮಗೊಳಿಸಲು ಅರ್ಜಿ ಕರೆದಿದ್ದ ಅವಧಿಯಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದ ರೈತರಿಗೆ ಪುನಃ ಅರ್ಜಿ ಸಲ್ಲಿಸಲು ಕಾಲಾವಕಾಶ ಕಲ್ಲಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌. ಹಾಲಪ್ಪ ಹರತಾಳು ಅವರು - ರಾಜ್ಯದಲ್ಲಿ ಸಾವಿರಾರು ಶಾಲೆಗಳಿಗೆ ನೀಡಿರುವ ಜಮೀನುಗಳನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಲು ಸದರಿ ಜಮೀನುಗಳನ್ನು ಭೂಸುಧಾರಣಾ ಕಾಯ್ದೆಯಡಿಯಲ್ಲಿ ಗೇಣಿದಾರರಿಗೆ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಜಿ. ಬೋಪಯ್ಯ ಅವರು - ಗ್ರಾಮೀಣ ಪ್ರದೇಶಗಳಲ್ಲಿ ರೈತರು ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡಿಕೊಂಡಿರುವುದನ್ನು ಕರ್ನಾಟಕ ಭೂ ಸುಧಾರಣಾ ಕಾಯ್ದೆ 192(ಎ) ವ್ಯಾಪ್ತಿಯಿಂದ ಹೊರಗಿಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ ಕೇಶವ ಶೆಟ್ಟಿ ಅವರು - ಕುಮಟಾ ತಾಲ್ಲೂಕಿನ ಅಘನಾಶಿನಿ ನದಿಯಲ್ಲಿ ನಡೆಯುತ್ತಿರುವ ಿಪ್ರಿ ಗಣಿಗಾರಿಕೆಯಿಂದಾಗಿ ನದಿಯಲ್ಲಿನ ಜೀವ ಸಂಕುಲ ನಾಶವಾಗಿ ಮೀನುಗಾರರು ಜೀವನ ನಿರ್ವಹಿಸುವುದು ದುಸ್ತರವಾಗಿರುವುದರಿಂದ ಚಿಪ್ಪಿ ಗಣಿಗಾರಿಕೆ ನಿಷೇಧ ಮಾಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ ಅವರು - ವೈಮಾನಿಕ ಹಾಗೂ ಸಾಹಸ ಕ್ರೀಡೆಗಳ ಹೆಸರಿನಲ್ಲಿ ಹೊಸದಾಗಿ ರಚಿಸಲಾಗಿರುವ ಸೊಸೈಟಿಗೆ ಜಕ್ಕೂರು ವೈಮಾನಿಕ ತರಬೇತಿ ಶಾಲೆಯ ಬೆಲೆ ಬಾಳುವ ಸರ್ಕಾರಿ ಜಾಗವನ್ನು ಕ್ಷಿಕ್ಕುಟೀವ್‌ ಕ್ಷಬ್‌ ಮಾಡಲು ನೀಡಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಅವರು - ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಾವಳಸಂಗ ಗ್ರಾಮದ ವ್ಯಾಪ್ತಿಯಲ್ಲಿರುವ ಅರಣ್ಯ ಪ್ರದೇಶವನ್ನು "ರಕ್ಷಿತ ಅರಣ್ಯ ಪ್ರದೇಶ'ವೆಂದು ಹಾಗೂ ಇಂಡಿ ಮತ್ತು ಚಡಚಣ ತಾಲ್ಲೂಕಿನ ವ್ಯಾಪ್ತಿಯಲ್ಲಿ ಕೃಷ್ಣಮೃಗಗಳು ವಾಸಿಸುತ್ತಿರುವ ಪ್ರದೇಶವನ್ನು 'ಕೃಷ್ಣಮೃಗಗಳ ಸಂರಕ್ಷಿತ ಪ್ರದೇಶ'ವೆಂದು ಘೋಷಿಸುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 9ನೇ ಮಾರ್ಜ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಹನ್ನೆರಡನೇ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಹನ್ನೆರಡನೇ 2. ವರದಿಯನ್ನೊಪ್ಪಿಸುವುದು ಶ್ರೀ ಅನಂದ ಅಲಿಯಾಸ್‌ ವಿಶ್ವನಾಥ್‌ ಚಂದ್ರಶೇಖರ ಮಾಮನಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು. ಅರ್ಜಿಗಳ ಸಮಿತಿ) ಅವರು ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿಯ 2019-20 ಮತ್ತು 2020-21ನೇ ಸಾಲಿನ ಎರಡನೇ ವರದಿಯನ್ನೊಪ್ಪಿಸುವುದು. 3. ಚುನಾವಣಾ ಪ್ರಸ್ತಾವ ಶ್ರೀ ಜೆ.ಸಿ. ಮಾಧುಸ್ಥಾಮಿ (ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು) ಅವರು:- 1965ರ ಕರ್ನಾಟಕ ಸಾರ್ವಜನಿಕ ಗಂಥಾಲಯಗಳ ಅಧಿನಿಯಮ ಕಲಂ 3(೦)(ಬಿ) ಮೇರೆಗೆ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆಯು ರಾಜ್ಯ ಗ್ರಂಥಾಲಯ ಪ್ರಾಧಿಕಾರಕ್ಕೆ ನಾಲ್ಕು ಸದಸ್ಯರುಗಳನ್ನು ಚುನಾಯಿಸಬೇಕೆಂದು ಸೂಚಿಸುವುದು. 4. ಎತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. 5. ಗಮನ ಸೆಳೆಯುವ ಸೂಚನೆಗಳು ) ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಕಸಬಾ ಹೋಬಳಿ ಗೊರವಿನಕಲ್ಲು ಗ್ರಾಮದಲ್ಲಿ ಸರ್ಕಾರಿ ಜಾಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ಅಕ್ರಮ ದಾಖಲೆಗಳನ್ನು ಸೃಷ್ಟಿಸಿ ಕೊಟ್ಯಾಂತರ ರೂಪಾಯಿಗಳಿಗೆ ಮಾರಾಟ ಮಾಡುತ್ತಿರುವ ಒತ್ತುವರಿದಾರರನ್ನು ತೆರವುಗೊಳಿಸುವ ಬಗ್ಗೆ ಹಾಗೂ ಅಕ್ರಮ ಕಟ್ಟಡಗಳನ್ನು ಮತ್ತು ಅಂಗಡಿ ಮಳಿಗೆಗಳನ್ನು ಕಟ್ಟಲು ಸಹಾಯ ಮಾಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 2 2) 3) 4) ನಿ) 6) 7) 8) ಗ ಶ್ರೀ ದಿನಕರ ಕೇಶವ ಶೆಟ್ಟಿ ಅವರು - ಕುಮಟಾ ತಾಲ್ಲೂಕಿನ ಅಘನಾಶಿನಿ ನದಿಯಲ್ಲಿ ನಡೆಯುತ್ತಿರುವ ಚಿಪ್ರಿ ಗಣಿಗಾರಿಕೆಯಿಂದಾಗಿ ನದಿಯಲ್ಲಿನ ಜೀವ ಸಂಕುಲ ನಾಶವಾಗಿ ಮೀನುಗಾರರು ಜೀವನ ನಿರ್ವಹಿಸುವುದು ದುಸರವಾಗಿರುವುದರಿಂದ ಚಿಪ್ಪಿ ಗಣಿಗಾರಿಕೆ ನಿಷೇಧ ಮಾಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಎ. ಮಂಜುನಾಥ್‌ ಅವರು - ರಾಮನಗರ ಜಿಲ್ಲೆಯ ರಾಮನಗರ ಮತ್ತು ಕನಕಪುರ ತಾಲ್ಲೂಕಿನಲ್ಲಿ ಅಂತರ್‌ ಜಲ ಮಟ್ಟವು ಕುಸಿದಿರುವುದರಿಂದ, ವೃಷಭಾವತಿ ನದಿಯ ತ್ಯಾಜ್ಯ ನೀರು ಶುದ್ದಿಕರಣ ಘಟಕದಿಂದ ರಾಮನಗರ ಮತ್ತು ಕನಕಪುರ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸು ರುವ ಯೋಜನೆಯ ಕಾಮಗಾರಿಯನ್ನು ಪ್ರಾರಂಭಿಸಲು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸಕಯುವುವು. ಶ್ರೀ ಡಿಸಿ. ತಮ್ಮಣ್ಣ ಅವರು - ರಾಜ್ಯದಲ್ಲಿ ಸಕ್ಕರೆ ಕಾರ್ಬಾನೆಗಳಿಂದ ವಸೂಲು ಮಾಡುತ್ತಿದ್ದ ರಸ್ತೆ ಕರವನ್ನು ಇಳಿಸಿರುವುದರಿಂದ ರೈತರಿಗಾಗಿರುವ ಅನ್ಯಾಯದ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಸಕ್ಕರೆ ಸಚಿವರ ಗಮನ ಸೆಳೆಯುವುದು. ಶ್ರೀ ವೀರಭದ್ರಯ್ಯ (ವೀರಣ್ಣ) ಚರಂತಿಮಠ ಅವರು - ಬಾಗಲಕೋಟೆ ಜಿಲ್ಲೆ, ಹುನಗುಂದ ಮತ್ತು ಇಳಕಲ್‌ ಭಾಗದ ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿಸಿದ ತೊಗರಿಯನ್ನು ಎಜಿ ನೆಕ್ಸ್ಸ್‌ ಏಜೆನ್ನಿಯವರು ತಿರಸ್ಕರಿಸಿರುವುದರಿಂದ, ದರಿ ದಾಸ್ತಾನನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಬಗ್ಗೆ ಪ ರಾಜ್ಯದ ಬಿಸಿಯೂಟ ಯೋಜನೆಯಡಿ ಖರೀದಿಸಿ ಅಕ್ಷರ ದಾಸೋಹ ಯೋಜನೆಗೆ ಬಳಕೆ ಮಾಡುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ತ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಹಾಗೂ ರೈತರುಗಳಿಗೆ ಅನುಕೂಲವಾಗುವಂತೆ ಚನ್ನರಾಯಪಟ್ಟಣ ಘಟಕದಿಂದ ಕೆ.ಎಸ್‌.ಆರ್‌.ಟಿ.ಸಿ. ಬಸ್ಸುಗಳನ್ನು ಸಮಯಕ್ಕೆ ಸರಿಯಾಗಿ ಸಂಚರಿಸುವಂತೆ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಮಾಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ಮತಕ್ಷೇತ್ರದ ಮೊಸಳೆಹೊಸಳ್ಳಿ ಗಾಮದಲ್ಲಿ ಪ್ರಾರಂಭಗೊಂಡಿರುವ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯುತ್‌ ಮತ್ತು ವಿದ್ಯುನ್ನಾನ ವಿಭಾಗಕ್ಕೆ ಬೋಧಕ/ಬೋಧಕೇತರ ಸಿಬ್ಬಂದಿಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ (ಉತ್ತರ) ನೋಂದಣಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿಗಳು ಸತ್ತವರ ಹಾಗೂ ಬೇರೆಯವರ ಹೆಸರುಗಳಲ್ಲಿ ಜಾಗ/ಜಮೀನುಗಳನ್ನು ನೋಂದಣಿ ಮಾಡಿ ಸರ್ಕಾರಕ್ಕೆ ಕೋಟ್ಕಾಂತರ ನಷ್ಟ ಮಾಡಿರುವುದರಿಂದ, ಅವರುಗಳ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಬಟಿ ಗುರುವಾರ, ದಿವಾಂಕ 10ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 11.00 ಗಂಟಿಗೆ) ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು : ಹದಿಮೂರನೇ ಪ £6 ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಹದಿಮೂರನೇ ಪ 2. ವಿತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. 3. ಗಮನ ಸೆಳೆಯುವ ಸೂಚನೆಗಳು ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ (ಉತ್ತರ) ನೋಂದಣಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿಗಳು ಸತ್ತವರ ಹಾಗೂ ಬೇರೆಯವರ ಹೆಸರುಗಳಲ್ಲಿ ಜಾಗ/ಜಮೀನುಗಳನ್ನು ನೋಂದಣಿ ಮಾಡಿ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿಗಳನ್ನು ನಷ್ಟ ಮಾಡಿರುವುದರಿಂದ, ಅವರುಗಳ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ತಾಲ್ಲೂಕು ಬಿ.ಜಿ.ಪುರ ಹೋಬಳಿಯಲ್ಲಿ ಪ್ರಗತಿಯಲ್ಲಿರುವ ಪೂರಿಗಾಲಿ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಭೂ ಒತ್ತುವರಿ ಮಾಡಿ ತ್ರರಿತಗತಿಯಲ್ಲಿ ನಿರ್ವಹಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. £೮ ಶ್ರೀ ಸಿದ್ದು ಸವದಿ ಅವರು - ರಾಜ್ಯದಲ್ಲಿರುವ ಮಾಳಿ ಸಮಾಜದ ಅಭಿವೃದ್ದಿಗಾಗಿ ಒಂದು ನಿಗಮವನ್ನು ಸ್ಥಾಪಿಸಲು ಕಮ ಕೈಗೊಳ್ಳುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣಿ Hl ಹಿಂದುಳಿದ ವರ್ಗಗಳ ಲ್ಲಾ ಸಚಿವರ ನ ಸಿಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ವಿಧಾನಸಭಾ ಕ್ಷೇತದಲ್ಲಿ ಬಂಗಾಳ ನಿರಾಶ್ರಿತರ ಕ್ಯಾಂಪುಗಳಲ್ಲಿ ವಾಸವಾಗಿರುವ ಪಶ್ಚಿಮ ಬಂಗಾಳ ಮೂಲದ ನಮಸೂದ್ರ ಜಾತಿಗೆ ಸೇರಿದವರನ್ನು ರಾಜ್ಯದಲ್ಲಿ ಪರಿಶಿಷ್ಠ ಜಾಗೆ ಸೇರಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣಿ ಹಾಗೂ ಹಿಂದುಳಿದ ವರ್ಗಗಳ ಕಲ್ಮ್ಯಾಣ ಸಚಿರ್ವ ಗಮನ ಸೆಳೆಯುವುದು. ಮ -D- 5) ಶ್ರೀ ಸಂಜೀವ ಮಠಂದೂರು ಅವರು - ರಾಜ್ಯದ ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದುವರೆಸುವ ದೃಷ್ಟಿಯಿಂದ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಅಧ್ಯಾಪಕರು/ಉಪನ್ಯಾಸಕರನ್ನು ನೇಮಕ ಮಾಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಜಿವರ ಗಮನ ಸೆಳೆಯುವುದು. 6) ಶ್ರೀ ಶ್ರೀಮಂತ ಬಾಳಸಾಹೇಬ ಪಾಟೀಲ ಅವರು - ರಾಜ್ಯಾದ್ಯಂತ ಹತ್ತು ಹೆಚ್‌.ಪಿ. ವಿದ್ಯುತ್‌ ಸಂಪರ್ಕ ಹೊಂದಿರುವ ರೈತರಿಗೆ ಉಚಿತವಾಗಿ ವಿದ್ಯುತ್‌ ಸರಬರಾಜು ಮಾಡುತ್ತಿರುವ ಮಾದರಿಯಲ್ಲಿಯೇ ಸಾಮೂಹಿಕ ಏತ ನೀರಾವರಿ ಹೊಂದಿರುವ ರೈತರಿಗೂ ಹೈಟಿನ್ಸನ್‌ ಲೈನ್‌ಗಳ ಮೂಲಕ ವಿದುತ್‌ ಸರಬರಾಜು ಮಾಡುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಜಿವರ ಗಮನ ಸೆಳೆಯುವುದು. 7) ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ ಜಿಲ್ಲೆ ಮಾಲೂರು ಪುರಸಭೆ ವ್ಯಾಪ್ತಿಯಲ್ಲಿ ಕೆ.ಯು.ಡಬ್ಬ್ಯೂ.ಎಸ್‌.ಡಿ.ಬಿ. ಇಲಾಖೆಯಿಂದ ಕೈಗೊಂಡಿರುವ ಒಳಚರಂಡಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಪುರಸಭೆಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ನೀಡಿರುವ ತಪ್ಪು ಮಾಹಿತಿಯನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 8) ಶ್ರೀ ಈಶ್ನರ್‌ ಭೀಮಣ್ಣ ಖಂಡ್ರೆ ಅವರು - ಬೀದರ್‌ ಜಿಲ್ಲೆಯ ಭಾಲ್ವಿ ಪಟ್ಟಣದಲ್ಲಿ ಸರ್ಕಾರಿ ಪ್ರೌಢಶಾಲೆಗೆ ಸೇರಿದ ಜಮೀನನ್ನು ಸಾರ್ವಜನಿಕ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕಾಗಿ ಹಸ್ತಾಂತರಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕವಾರ, ದಿನಾಂಕ 11ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 10.00 ಗಂಟೆಗೆ) 1 ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು 3 ಹದಿನಾಲ್ಕನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಹದಿನಾಲ್ಕನೇ ಪಟ್ಟಿ ೪ ವಿತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ (ಐದನೇ ದಿನ). 3. ಗಮನ ಸೆಳೆಯುವ ಸೂಚನೆಗಳು ) ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ (ಉತ್ತರ) ನೋಂದಣಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿಗಳು ಸತ್ತವರ ಹಾಗೂ ಬೇರೆಯವರ ಹೆಸರುಗಳಲ್ಲಿ ಜಾಗ/ಜಮೀನುಗಳನ್ನು ನೋಂದಣಿ ಮಾಡಿ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿಗಳನ್ನು ನಷ್ಟ ಮಾಡಿರುವುದರಿಂದ, ಅವರುಗಳ ವಿರುದ್ದ ಕಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 2) ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ತಾಲ್ಲೂಕು ಬಿ.ಜಿ. ಪುರ ಹೋಬಳಿಯಲ್ಲಿ ಪ್ರಗತಿಯಲ್ಲಿರುವ ಹೂರಿಗಾಲಿ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಭೂ ಒತ್ತುವರಿ ಮಾಡಿ ತ್ವರಿತಗತಿಯಲ್ಲಿ ನಿರ್ವಹಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. 3) ಶ್ರೀ ಸಿದ್ದು ಸವದಿ ಅವರು - ರಾಜ್ಯದಲ್ಲಿರುವ ಮಾಳಿ ಸಮಾಜದ ಅಭಿವೃದ್ದಿಗಾಗಿ ಒಂದು ನಿಗಮವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. 2] 4) ೨) 6) 4) 8) 2 ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಬಂಗಾಳ ನಿರಾಶ್ರಿತರ ಕ್ಯಾಂಪುಗಳಲ್ಲಿ ವಾಸವಾಗಿರುವ ಪಶ್ಚಿಮ ಬಂಗಾಳ ಮೂಲದ ನಮಸೂದ್ರ ಜಾತಿಗೆ ಸೇರಿದವರನ್ನು ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಸೇರಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಸಂಜೇವ ಮಠಂದೂರು ಅವರು - ರಾಜ್ಯದ ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದುವರೆಸುವ ದೃಷ್ಟಿಯಿಂದ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಅಧ್ಯಾಪಕರು/ಉಪನ್ಯಾಸಕರನ್ನು ನೇಮಕ ಮಾಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಶ್ರೀಮಂತ ಬಾಳಸಾಹೇಬ ಪಾಟೀಲ ಅವರು - ರಾಜ್ಯಾದ್ಯಂತ ಹತ್ತು ಹೆಚ್‌.ಪಿ. ವಿದ್ಯುತ್‌ ಸಂಪರ್ಕ ಹೊಂದಿರುವ ರೈತರಿಗೆ ಉಚಿತವಾಗಿ ವಿದ್ಯುತ್‌ ಸರಬರಾಜು ಮಾಡುತ್ತಿರುವ ಮಾದರಿಯಲ್ಲಿಯೇ ಸಾಮೂಹಿಕ ಏತ ನೀರಾವರಿ ಹೊಂದಿರುವ ರೈತರಿಗೂ ಹೈಟೆನ್ಸನ್‌ ಲೈನ್‌ಗಳ ಮೂಲಕ ವಿದ್ಯುತ್‌ ಸರಬರಾಜು ಮಾಡುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ ಜಿಲ್ಲೆ ಮಾಲೂರು ಪುರಸಭೆ ವ್ಯಾಪ್ತಿಯಲ್ಲಿ ಕೆ.ಯು.ಡಬ್ಬ್ಯೂ.ಎಸ್‌.ಡಿ.ಬಿ. ಇಲಾಖೆಯಿಂದ ಕೈಗೊಂಡಿರುವ ಒಳಚರಂಡಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಪುರಸಭೆಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ನೀಡಿರುವ ತಪ್ಪು ಮಾಹಿತಿಯನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಜೆವರ ಗಮನ ಸೆಳೆಯುವುದು. ಶ್ರೀ ಈಶ್ಸರ್‌ ಭೀಮಣ್ಣ ಖಂಡ್ರೆ ಅವರು - ಬೀದರ್‌ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಸರ್ಕಾರಿ ಪೌಢಶಾಲೆಗೆ ಸೇರಿದ ಜಮೀನನ್ನು ಸಾರ್ವಜನಿಕ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕಾಗಿ ಹಸ್ತಾಂತರಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 14ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ಲೋತ್ತರ ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು : ಹದಿನೈದನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಹದಿನೈದನೇ ಪಟ್ಟಿ 2. ವಿತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ (ಆರನೇ ದಿನ). D 3. ಗಮನ ಸೆಳೆಯುವ ಸೂಚನೆಗಳು ಶ್ರೀ ಶ್ರೀಮಂತ ಬಾಳಸಾಹೇಬ ಪಾಟೀಲ್‌ ಅವರು - ರಾಜ್ಯಾದ್ಯಂತ ಹತ್ತು ಹೆಚ್‌.ಪಿ. ವಿದ್ಯುತ್‌ ಸಂಪರ್ಕ ಹೊಂದಿರುವ ರೈತರಿಗೆ ಉಚಿತವಾಗಿ ವಿದ್ಯುತ್‌ ಸರಬರಾಜು ಮಾಡುತ್ತಿರುವ ಮಾದರಿಯಲ್ಲಿಯೇ ಸಾಮೂಹಿಕ ಏತ ನೀರಾವರಿ ಹೊಂದಿರುವ ರೈತರಿಗೂ ಹೈಟಿನ್ನನ್‌ ಲೈನ್‌ಗಳ ಮೂಲಕ ವಿದ್ಯುತ್‌ ಸರಬರಾಜು ಮಾಡುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚೆವರ ಗಮನ ಸೆಳೆಯುವುದು. 2) ಶೀ ಕೆ.ಬಿ. ಅಶೋಕ್‌ ನಾಯ್ಕ್‌ ಅವರು - ರಾಜ್ಯದಲ್ಲಿನ ಬಡ ಕುಟುಂಬಗಳಿಗೆ 94(ಡಿ) ಅಡಿಯಲ್ಲಿ 3) ಹಕ್ಕುಪತ್ರ ನೀಡುವುದು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಲಾಭವನ್ನು ದೊರಕಿಸಿ ಕೊಡಲು ಅನುಕೂಲವಾಗುವಂತೆ ಸರ್ಕಾರಿ ಆದೇಶಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ಶೀರಂಗಪಟ್ಟಣ ವಿಧಾನಸಭಾ ಕ್ಷೇತದ ಅರಕೆರೆ [99 ಗ್ರಾಮದಲ್ಲಿರುವ ಸರ್ಕಾರಿ ಶಾಲೆ ಜಾಗವನ್ನು ಸಂರಕ್ಷಿಸಲು ವಿಫಲರಾಗಿರುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಶಾಲೆಯ ಸುತ್ತ ಕಾಂಪೌಂಡ್‌ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. 4) ಶ್ರೀ ಎಂ.ಪಿ. ಕುಮಾರಸ್ಸಾಮಿ ಅವರು - ಕುದುರೆಮುಖ ಅದಿರು ಕಾರಾನೆಯು ಸ್ಥಗಿತಗೊಂಡ ನಂತರ ನಶಿಸಿ ಹೋಗುತ್ತಿರುವ ಅಲ್ಲಿನ ಕಟ್ಟಡ ಹಾಗೂ ಮೂಲಭೂತ ಸೌಲಭ್ಯಗಳನ್ನು ಪ್ರವಾಸಿ ಕೇಂದ್ರ ಸ್ಥಾಪನೆಗೆ ಅಥವಾ ಯಾವುದಾದರು ಯೋಜನೆಗೆ ಬಳಸುವ ಮೂಲಕ ಸದ್ಗಳಕೆ ಮಾಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ. ಏಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸವರ ಗಮನ ಸೆಳೆಯುಬ್ರ ನು. 2 ೨) 6) 7) 8) 9) 10) -2- ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಳೆನರಸೀಪುರ ಪಟ್ಟಣದಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ ನಯನಜಕ್ಷತ್ರೀಯ ಸಮಾಜದವರು ನಿರ್ಮಿಸುತಿರುವ ಸಮುದಾಯ ಭವನದ ನಿರ್ಮಾಣ ಕಾಮಗಾರಿಯು ಪೂರ್ಣಗೊಂಡಿದ್ದು, ಬಳಕೆ ಪ್ರಮಾಣ ಪತ್ರವನ್ನು ಸಲ್ಲಿಸಿರುವುದರಿಂದ ಬಾಕಿ ಇರುವ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಿ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಧದಷ್ಟು ಸಿಬ್ಬಂದಿಗಳು ವರ್ಗಾವಣೆಗೊಂಡಿರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿರುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಆರ್‌. ಶ್ರೀನಿವಾಸ (ವಾಸು) ಅವರು - ಗುಬ್ಬಿ ವಿಧಾನಸಭಾ ಕ್ಷೇತದ ವ್ಯಾಪ್ತಿಯಲ್ಲಿರುವ ಅಮ್ಮನಘಟ್ಟ ಗ್ರಾಮದ ರೈತರುಗಳು ವ್ಯವಸಾಯ ಮಾಡುತ್ತಿದ್ದ ಜಮೀನುಗಳು ಅರಣ್ಯ ಇಲಾಖೆಗೆ ಸೇರಿದೆ ಎಂದು ಅಕ್ರಮವಾಗಿ ಪ್ರವೇಶಿಸಿ ಸದರಿ ಜಮೀನಿನಲ್ಲಿ ಫಲವತ್ತಾಗಿ ಬೆಳೆದಿದ್ದ ವಿವಿಧ ಬಗೆಯ ಮರಗಳನ್ನು ತುಂಡರಿಸಿ, ರೈತರ ಮೇಲೆ ಗೂಂಡಾ ವರ್ತನೆ ತೋರಿರುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಮತ್ತು ಬಡ ರೈತರಿಗೆ ಸರ್ಕಾರದಿಂದ ನಷ್ಟ ಭರಿಸಿಕೊಡುವ ಬಗ್ಗೆ ಮಾನ್ನ ಅರಣ. ಹಾಗೂ ಅಹಾರ, pe ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ವೀರಭದ್ರಯ್ಯ (ವೀರಣ್ಣ) ಚರಂತಿಮಠ ಅವರು - 1998ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್‌ ನೇಮಕಾತಿ 'ಪ್ರಕಿಯೆಗೆ ಸಂಬಂಧಿಸಿದಂತೆ ಮಾನ್ಯ ಉಚ್ಛ ನ್ಯಾಯಾಲಯದ ತೀರ್ಮಾನದನ್ನ್ವಯ 2006ರಲ್ಲಿ ಪ್ರಕಟಿಸಲಾದ ಅಭ್ಯರ್ಥಿಗಳ ಅರಿವ ಆಯ್ಕೆ ಪಟ್ಟ ಹಾಗೂ ನಂತರ 2014 ಮತ್ತು 2019ರಲ್ಲಿ ಮರುಪಕಟಿಸಲಾದ ಆಯ್ಕೆ ಪಟ್ಟಿಗಳಲ್ಲಿ 'ಬದಲಾವಣಿ ಇರುವುದರಿಂದ ನಿವೃತ್ತಿ ಅಂಚಿನಲ್ಲಿರುವ ಅಭ್ಯರ್ಥಿಗಳನ್ನು ಈಗ ಅವರುಗಳು ಕಾರ್ಯನಿರ್ವಹಿಸುತ್ತಿರುವ ಇಲಾಖೆಯಲ್ಲಿಯೇ ಸೂಪರ್‌ನ್ಯೂಮರಿ ಹುದ್ದೆ ಸೃಜಿಸಿ ಮುಂದುವರೆಸುವ ಬಗ್ಗೆ ಮಾನ್ಯ ಮುಖ್ಯಮಂತಿಯವರ ಗಮನ ಸೆಳೆಯುವುದು. ಶ್ರೀಮತಿ ಎಂ. ರೂಪಕಲಾ ಅವರು - ಕೆ.ಜಿ.ಎಫ್‌ ಕ್ಷೇತ್ರಕ್ಕೆ ವಿವಿಧ ಯೋಜನೆಗಳಡಿ ನಿಗದಿಪಡಿಸಿದ ವರ್ಷವಾರು, ಯೋಜನೆವಾರು ಗುರಿಯ ಮಾಹಿತಿಯ ಬಗ್ಗೆ ಹಾಗೂ ಉದ್ಯಮಶೀಲತಾ ಯೋಜನೆಯ ಫಲನಾನುಭವಿಗಳಿಗೆ ಬ್ಯಾಂಕುಗಳಲ್ಲಿ ಸಾಲ ಮಂಜೂರಿ ಒಫ್ರಿಗೆ ಪತ್ರ ನೀಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಿ ಸಜೆವರ ಗಮನ ಸೆಳೆಯುವುದು. ಶ್ರೀ ಪಿ. ರಾಜೇವ್‌ ಅವರು - ಬೆಳಗಾವಿ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಉಪ ನಿರ್ದೇಶಕರ ಹುದ್ದೆಯನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಬೆಯ ಕಾರ್ಯಕಲಾಪಗಳ ಪ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic. BEE: htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 15ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು 2. ವರದಿಯನ್ನೊಪ್ಪಿಸುವುದು ಶ್ರೀ ಸಾ.ರಾ. ಮಹೇಶ್‌ (ಮಾನ್ಯ ಅಧ್ಯಕ್ಷರು, ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ) ಅವರು ಕರ್ನಾಟಕ ವಿಧಾನ ಮಂಡಲದ ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿಯ 2020-2021ನೇ ಸಾಲಿನ ಮೂವತ್ತೇಳನೇ ವರದಿಯನ್ನೊಪ್ಪಿಸುವುದು. 3. ವಿತ್ತೀಯ ಕಾರ್ಯಕಲಾಪಗಳು ಅ) 2022-23ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ (ಏಳನೇ ದಿನ) ಹಾಗೂ ಸರ್ಕಾರದ ಉತ್ತರ. ಆ) 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮಂಡನೆ ಹದಿನಾರನೇ ಫ ಹದಿನಾರನೇ ಇ ಅಭಿಯಾಚನೆ | ್ಭಯ್ಟಾಚನೆಯ ಹೆಸರು ಮಂಡಿಸುವ ಸಚಿವರು ಸಂಖ್ಯೆ 03 ಆರ್ಥಿಕ ಸಿಬಂದಿ ಮತು ಆಡಳಿತ ಮಾನ, ಮುಖ್ಯಮಂತಿಗಳು 04 ಬ 5 ವ್ರ fo) Re ಸುಧಾರಣೆ 2] ಜಲಸಂಪನ್ಮೂಲ ಮಾನ್ಯ ಜಲ ಸಂಪನ್ಮೂಲ ಸಚಿವರು ವ ಗಾಮೀಣಾಭಿವೃದ್ದಿ ಮತ್ತು | ಮಾನ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಪಂಚಾಯತ್‌ ರಾಜ್‌ ಸಚಿವರು 14 ಕಂದಾಯ ಮಾನ್ಯ ಕಂದಾಯ ಸಚಿವರು ವ ವಾ 06 ಮೂಲಭೂತ ಸ್‌ಕರ್ಯ' | ಮ್ಹಾನ್ನ ವಸತಿ ಮತು ಮೂಲಸೌಲಕ ಅಭಿವದಿ ರಿ ಸ ರಿ ಲ೪ ಅಭಬಿವದ್ಲಿ ಸಚಿವರು 16 ವಸತಿ ಲ"ಧ Fs) 08 ಅರೇ ಮಾನ, ಅರಣ, ಹಾಗೂ ಆಹಾರ, ಮತು ಪರಿಸರ ಠಿ ಫ ವ ನಾಗರಿಕ ಸರಬರಾಜು ಮತ್ತು ES ಗ್ರಾಹಕರ ವ್ಯವಹಾರಗಳ ಸಚಿವರು ಸರಬರಾಜು ರಿ ot, ಪಶು ಸಂಗೋಪನೆ ಮತ್ತು ಮಾನ್ಯ ಮೀನುಗಾರಿಕೆ, ಬಂದರು ವಿಜ್ಞಾನ ಮತ್ತು ತಂತ್ರಜ್ಞಾನ 02 ಮತು ಒಳನಾಡು ಜಲಸಾರಿಗೆ ಮೀನುಗಾರಿಕೆ ಫಾ ಸಂಸದೀಯ ಮಾನ್ಯ ಸಣ್ಣ ನೀರಾವರಿ ಹಾಗೂ 28 ವ್ಯವಹಾರಗಳು ಮತ್ತು ಕಾನೂನು, ಸಂಸದೀಯ | ಶಾಸನ ರಚನೆ ವ್ಯವಹಾರಗಳು ಮತ್ತು ಶಾಸನ ರಚನೆ "7 ಕಾನೂನು ಸಚಿವರು 05 ಒಳಾಡಳಿತ ಮತ್ತು ಸಾರಿಗೆ ಮಾನ್ಯ ಗೃಹ ಸಚಿವರು KA ಮಾನ್ಯ ಉನ್ನತ ಶಿಕ್ಷಣ ಮತ್ತು 3 [i ಸಂಜ್ಞಾ ಮಾಹಿತಿ ತ೦ತಜ್ಞಾನ ಸಚಿವರು 20 ಲೋಕೋಪಯೋಗಿ ಮಾನ್ಯ ಲೋಕೋಪಯೋಗಿ ಸಚಿವರು ಮಾನ್ಯ ಸಮಾಜ ಕಲ್ಯಾಣಿ ಹಾಗೂ 10 ಸಮಾಜ ಕಲ್ಯಾಣಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು "'ಮಾನ್ನ ಬಹತ್‌ ಮತು ಮಧದ್ದೆಮ 18 ವಾಣಿಜ್ಯ ಮತ್ತು ಕೈಗಾರಿಕೆ ಕೈಗಾರಿಕಾ ಸಚಿವರು ಮ ಶಿ ಕಾರ್ಮಿಕ ಮತು ¥ 23 ಕೌಶಲ್ಯಾಭಿವೃದ್ಧಿ. | ಮಾನ್ಯ ಕಾರ್ಮಿಕ ಸಚಿವರು 09 ಸಹಕಾರ ಮಾನ್ಯ ಸಹಕಾರ ಸಚಿವರು | 01 ಕೃಷಿ ಮತ್ತು ತೋಟಗಾರಿಕ ಮಾನ್ಯ ಕೃಷಿ ಸಚಿವರು 19 ನಗರಾಭಿವೃದ್ಧಿ ಮಾನ್ಯ ನಗರಾಭಿವೃದ್ದಿ ಸಚಿವರು ಮಾನ, ಆರೋಗ್ಗ ಮತು ಕುಟುಂಬ 22 ಮ ಗ ಕಲ್ಫಾಣ ಹಾಗೂ ವೈದ್ಯಕೀಯ ಶಿಕ್ಷಣ ರಿ ಸಚಿವರು ವಾತಾನಾಪರಾ್‌ವಮು ರೇಷ್ಮೆ ಯುವ ಸಬಲೀಕರಣ Ks ಮತ್ತು ಕ್ರೀಡಾ ಸಚಿವರು ಸೇವೆಗಳು ಸ [age ಮಾಸಾ ಶಿಕ್ಷಣ ಹಾಗೂ ಸಕಾಲ ಸಚಿವರು 24 ಇಂಧನ ಮಾನ್ಯ ಇಂಧನ ಹಾಗೂ ಕನ್ನಡ 25 ಕನ್ನಡ ಮತ್ತು ಸಂಸ್ಕೃತಿ ಮತ್ತು ಸಂಸ್ಕೃತಿ ಸಚಿವರು ಮಾನ್ನ ಗಣಿ ಮತು ಭೂ ವಿಜ್ಞಾನ, I ಮಖ ಮತ್ತುಮುತಳ ಗು ರದ ಅಭಿವೃದ್ಧಿ ಸಚಿವರು ಖ್‌ i ್ಯ % [ev ಮಾನ್ಯ ತೋಟಗಾರಿಕೆ ಹಾಗೂ 6 ಯೋಜನೆ, ಸಾಂಖ್ಯಿಕ, ಯೋಜನೆ, ಕ್ರಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಜೆವರು ಸಃ ಇ] [9 2) D 2) 3) 4) 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ಪ್ಸದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಟಾಮಿ, ಎಂ. ಕೃಷ್ಣಾ ರೆಡ್ಡಿ, ಸುರೇಶ್‌ಗೌಡ, ವೆಂಕಟರಾವ್‌ ನಾಡಗೌಡ, ಬಂಡೆಪ್ಪ ಖಾಶೆಂಪೂರ್‌ ಹಾಗೂ ಇತರರು - ರಾಜ್ಯದಲ್ಲಿ ನಡೆದ ಹಲವಾರು ಅಹಿತಕರ ಘಟನೆಗಳಿಂದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಸ್‌. ಲಿಂಗೇಶ್‌, ಹೆಚ್‌.ಕೆ. ಕುಮಾರಸ್ವಾಮಿ, ಎಂ.ಪಿ. ಕುಮಾರಸ್ಪಾಮಿ ಹಾಗೂ ಸಿ.ಎನ್‌. ಬಾಲಕೃಷ್ಣ ಇವರುಗಳು - ರಾಜ್ಯದಲ್ಲಿನ ವಿವಿಧ ಭಾಗಗಳಲ್ಲಿ ಕಾಡಾನೆಗಳು ಹಾಗೂ ಇತರೆ ಕಾಡು ಪ್ರಾಣಿಗಳ ಹಾವಳಿಯಿಂದ ಉಂಟಾಗಿರುವ ಸಮಸ್ಯೆ ಹಾಗೂ ಪರಿಹಾರೋಪಾಯಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ರ 5. ಗಮನ ಸೆಳೆಯುವ ಸೂಚನೆಗಳು ಶ್ರೀ ಪಿ. ರಾಜೀವ್‌ ಅವರು - ಬೆಳಗಾವಿ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಉಪ ನಿರ್ದೇಶಕರ ಹುದ್ದೆಯನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಸುನಿಲ್‌ ಬಿಳಿಯಾ ನಾಯ್ಕ ಅವರು - ಉತ್ತರ ಕನ್ನಡ ಜಿಲ್ಲೆಯಾದ್ಯಂತ ನೆಲೆಸಿರುವ ಮರಾಠಿ ಕುಂಬ್ರಿ ಸಮಾಜದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ನಿಟ್ಟಿನಲ್ಲಿ ಅಧ್ಯಯನ ನಡೆಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಮಾಣ ಸಚಿವರ ಗಮನ ಸೆಳೆಯುವುದು. ಶ್ರೀ ರಾಮಲಿಂಗಾರೆಡ್ಡಿ ಅವರು - ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಬನಶಂಕರಿ ರುದಭೂಮಿಯಲ್ಲಿ ಶವ ಸಂಸ್ಕಾರ ಮಾಡುವ ಕಟ್ಟಡವು ಹಳೆಯದಾಗಿರುವುದರಿಂದ ಅದನ್ನು ಚಾಮರಾಜಪೇಟೆಯ ಟಿ.ಆರ್‌. ಮಿಲ್‌ ರುದ್ರಭೂಮಿಯಲ್ಲಿರುವ ಕಬ್ಬಿಣದ ಸ್ಟ್ಯಾಂಡಿನ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನಲ್ಲಿ ಹಾಯ್ದುಹೋಗಿರುವ ಹಡಗಲಿ-ಯಂಭತ್ನ್ಥಾಳ-ನೇಗಿನಾಳ- ಮುಳ್ಳಾಳ-ಸಾತಿಹಾಳ ಜಿಲ್ಲಾ ಮುಖ್ಯ ರಸೆ ಸೆಯಲ್ಲಿನ ಹಳ್ಳವು ಅಪಘಾತ ಸ್ಥಆವಾಗಿರುವುದರಿಂದ ಸದರಿ ಹಳ್ಳಕ್ಕೆ ಸೇತುವೆ ನಿರ್ಮಾಣ ಹ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ PER A ೨) 6) 7) 8) 9) ss ಶ್ರೀ ಎಂ. ಅಶ್ತಿನ್‌ ಕುಮಾರ್‌ ಅವರು - ಟಿ. ನರಸೀಪುರ ವಿಧಾನಸಭಾ ಕ್ಷೇತದ ವ್ಯಾಪ್ತಿಯ ಬನ್ನೂರು ಬಳಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಒಡಾಟಕ್ಕೆ ಮುಕ್ತಗೊಳಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾರಿಗೆ ವ್ಯವಸ್ಥೆಯ ನಿರ್ವಹಣೆ ಹಾಗೂ ಸುರಕ್ಷತೆಯ ದೃಷಿಯಿಂದ ಗೃಹ ರಕ್ಷಕ ದಳದ ಸಿಬ್ಬಂದಿಗಳನ್ನು ಪಾ ಪೊಲೀಸ್‌ ಸಿಬ್ಬಂದಿಗಳನ್ನು ನೇಮಕ ಮಾಡುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿರುವ ಕೊಳ್ಳೇಗಾಲ, ಯಳಂದೂರು ಹಾಗೂ ಹನೂರು ತಾಲ್ಲೂಕಿನ ಸಾರ್ವಜನಿಕರ ಅನುಕೂಲಕ್ಕಾಗಿ ಕೊಳ್ಳೇಗಾಲ ತಾಲ್ಲೂಕು ಕೇಂದದಲ್ಲಿ ಪ್ರಾದೇಶಿಕ ಸಾರಿಗೆ ಕಛೇರಿ ಉಪ ಕೇಂದ್ರವನ್ನು ತೆರೆಯುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ ಅವರು - ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ಕಾರ್ಯಕ್ರಮಗಳ ಚಟುವಟಿಕೆಗಳನ್ನು ಆರಂಭಿಸುವ ಬೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಜೆವರ ಗಮನ PN ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹದಗೆಟ್ಟಿರುವ ತಲಕಾಡು-ಶಿಂಷಾ ಹಾಗೂ ಮಂಡ್ಯ-ಮುತ್ತತ್ತಿ ರಸ್ತೆಗಳನ್ನು ಅಭಿವೃದ್ದಿಪಡಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ಅ) ಆ) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟಿ ಬುಧವಾರ, ದಿನಾಂಕ 16ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ನ್‌ 1 ಪ್ರಶ್ನೋತ್ತರ ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಹದಿನೇಳನೇ ಪಟ್ಟ ಲಿಖಿತ ಮೂಲಕ ಉತ್ತರಿಸುವ ಪಶ್ಲೆಗಳು ಹದಿನೇಳನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತಗಳು ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- ಅ) ಆ) ಅ) ಆ) ಭಾರತ ಸಂವಿಧಾನದ 15(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಕಾರ್ಯನಿರ್ವಹಣೆಯ ಕಾರ್ಯಕ್ಷಮತೆ ಲೆಕ್ಕಪರಿಶೋಧನೆ ವರದಿಯನ್ನು (2021ನೇ ವರ್ಷದ ವರದಿ ಸಂಖ್ಯೆ:5) ಸಭೆಯ ಮುಂದಿಡುವುದು" ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಮಾರ್ಚ್‌ 2019 ಮತ್ತು ಮಾರ್ಚ್‌ 2020ಕ್ಕೆ ಕೊನೆಗೊಂಡ ವರ್ಷದ ವ ರಾಜ್‌ ಸಂಸ್ಥೆಗಳ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮೇಲಿನ ಸಂಯೋಜಿತ ವಾರ್ಷಿಕ ತಾಂತಿಕ ಪರಿಶೀಲನಾ ವರದಿಯನ್ನು ಸಜಿಯ ಮುಂದಿಡುವುದು. 3. ವಿತ್ತೀಯ ಕಾರ್ಯಕಲಾಪಗಳು | 2022-23ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ನಡೆದ ಸಾಮಾನ್ಯ ಚರ್ಚೆಗೆ ಸರ್ಕಾರದ ಉತ್ತರ. 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮಂಡನೆ ಅಭಿಯಾಚನ | ಮ ಯ್ಟಾಚನೆಯ ಹೆಸರು ಮಂಡಿಸುವ ಸಚಿವರು ಸಂಖ್ಯೆ 03 ಆರ್ಥಿಕ ೧4 | ನಬ್ಲಂದಿ ಮತ್ತು ಆಡಳಿತ | ಮಾನ್ಯ ಮುಖ್ಯಮಂತಿಗಳು ಸುಧಾರಣೆ 21 ಜಲಸಂಪನ್ಮೂಲ ಮಾನ್ಯ ಜಲ ಸಂಪನ್ಮೂಲ ಸಚಿವರು ೫ ನಾವಾಣಾಫವ್ಯ್ಧ ಮತ್ನು ಪನ್ನ ಸಾವಾಣಾಭವೃದ್ಧ ಮತ್ತು ಪಂಚಾಯತ್‌ pe ಫೋ ರಾಜ್‌ kr IZ ಕರದಾಂ ಮಾನ್ಯ ಕಂದಾಯ ಸಚಿವರು § 21 2: © ತ ಸೌಕಯ 06 ಸ ಹಾ ಮಾನ್ಯ ವಸತಿ ಮತ್ತು ಮೂಲಸೌಲಭ್ಯ Mo ಅಭಿವೃದಿ ಸಚಿವರು 16 ವಸತ ಲ% ¥ 5 | 08 ಹ ಕ್‌ | ಮಾನ್ಯ ಅರಣ್ಯ ಹಾಗೂ ಆಹಾರ, | ನಾಗರಿಕ ಸರಬರಾಜು ಮತ್ತು ಗ್ರಾಹಕರ 13 RR ವೃವಹಾರಗಳ ಸಚಿವರು ಸರಬರಾಜು ರಿ pe ಪಶು ಸಂಗೋವನೆ ಮತ್ತು ಮಾನ್ಯ ಮೀನುಗಾರಿಕೆ, ಬಂದರು ಮತ್ತು ಮೀನುಗಾರಿಕೆ ಒಳನಾಡು ಜಲಸಾರಿಗೆ ಸಚಿವರು ಸಂಸದೀಯ i SUE ನ ಮಾನ್ಯ ಸಣ್ಣ ನೀರಾವರಿ ಹಾಗೂ ಹತು ರಚನೆ - ಕಾನೂನು, ಸಂಸದೀಯ ವ್ಯವಹಾರಗಳು rN) a ಮತು ಶಾಸ ಸ 5 ರ ್ರು ಶಾಸನ ರಚನೆ ಸಚಿವರು 03 ಒಳಾಡಳಿತ ಮತ್ತು ಸಾರಿಗೆ ಮಾನ್ಯ ಗೃಹ ಸೆಚೆವರು 7 1ಮಾನ್ನ ಉನನತ ಕಣ ಮತಾ ಮಾಹ 9 ಜಿ £1 pe Rf) 15 ಮಾಹಿತಿ ತಂತ್ರಜ್ಞಾನ ತಂತ್ರಜ್ಞಾನ ಸಚಿವರು 20 ಲೋಕೋಪಯೋಗಿ | ಮಾನ್ಯ ಲೋಕೋಪಯೋಗಿ ಸಚಿವರು ಮಾನ್ಯ ಸಮಾಜ ಕಲ್ಯಾಣ ಹಾಗೂ 0 pe ೧ ಸಮಜ ನಫ್ಟಾಾ ಹರದ ಅಗಗಲ 'ಕಲ್ಪಾಣ ಸಚಿವರು [ಮಾನ್ಯ ಬೃಹತ್‌ ಮತ್ತು ಮದ್ಧವ 18 ವಾಣಿಜ್ಯ ಮತ್ತು ಕೈಗಾರಿಕೆ ಕೈಗಾರಿಕಾ. A ಕಾರ್ಮಿಕ ಮತು 7 p _ ಸ್ಪ 3 ಕೌಶಲ್ಯಾಭಿವೃದ್ಧಿ ಮಾನ್ಯ ಕಾರ್ಮಿಕ ಸಚೆವರು 09 ಸಹಾರ ಮಾನ್ಯ ಸಹಕಾರ ಸಚಿವರು 0 ಕೃಷ'ಮತ್ತುತಾವಗಾಕಕ ಮಾನ್ಯ ಸೃಷ ಸಚವರು | ಗು h_ - 19 ನಗರಾಭಿವೃದ್ದಿ ವನ ನಗರಾಭಿವ್ಯದ್ಧ ಸಜೆವರು : —— ಷಾನ ಆರೋಗ್ಯ ಮಪ ಕುಟು೦ಬ pತ Ho SR ಕಲ್ಫಾಣ ಹಾಗೂ ವೈದ್ಯಕೀಯ ಶಿಕ್ಷಣ ) ತ , ಪವಾಸೋದಮ ಬಾರಾ ಪ್ರಲಾನೋದ್ಯಮು | ಮಾನ್ಯ ರೇಷ್ಠೆ ಯುವ ಸಬಲೀಕರಣ 12 ಮತು ಯುವಜನ ರಿ MA ಮತು ಕೀಡಾ ಸಚಿವರು ಸೇವೆಗಳು ಸ 7 ಸ ಮಾನ್ಯ ಪ್ರಾಥಮಕ'ಮತ್ತು ಪೌಢ ಕ್ಷಣ KO ಹಾಗೂ ಸಕಾಲ ಸಚಿವರು 24 ಇಂಧನ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು 28 I ಸಂಸ್ಕೃತಿ ಸಚಿವರು ಕನ್ನಡ ಮತ್ತಾ ಸಂಸ್ಥ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಾನ್ಯ ಗಣಿ ಮತ್ತು ಭೂ ಏಜ್ಞಾನ. ಮಹಿ ke ಮತ್ತು ಮಕ್ಕಳ ಅಭಿವೃದ್ಧಿ ಸಜೆವರು i 37/ ಯೋಜನೆ, ಸಾಂಖ್ಯಿಕ, 26 ವಿಜ್ಞಾನ ಮತ್ತು ತಂತ್ರಜ್ಞಾನ ಕ್ರಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಇ) 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಚರ್ಚೆ | ಹ ಅಭಿಯಾಚನೆಯ ಹೆಸರು ಸಂಖ್ಯೆ 01 ಕೃಷಿ ಮತ್ತು ತೋಟಗಾರಿಕ 05 ಒಳಾಡಳಿತ ಮತ್ತು ಸಾರಿಗೆ 07 ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ 10 ಸಮಾಜ ಕಲ್ಯಾಣಿ 11 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ | 14 ಕಂದಾಯ 20 ಲೋಕೋಪಯೋಗಿ 21 ಜಲಸಂಪನ್ಮೂಲ | 23 ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಪಾಮಿ, ಎಂ. ಕೃಷ್ಣಾರೆಡ್ಡಿ, ಸುರೇಶ್‌ಗೌಡ, ವೆಂಕಟರಾವ್‌ ನಾಡಗೌಡ, ಬಂಡೆಪ್ಪ ಖಾಶೆಂಹೂರ್‌ ಹಾಗೂ ಇತರರು - ರಾಜ್ಯದಲ್ಲಿ ನಡೆದ ಹಲವಾರು ಅಹಿತಕರ ಘಟನೆಗಳಿಂದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. pe) 2) ಶ್ರೀಯುತರುಗಳಾದ ಕೆ.ಎಸ್‌. ಲಿಂಗೇಶ್‌, ಹೆಚ್‌.ಕೆ. ಕುಮಾರಸ್ವಾಮಿ, ಎಂ.ಪಿ. ಕುಮಾರಸ್ವಾಮಿ ಹಾಗೂ ಸಿ.ಎನ್‌. ಬಾಲಕೃಷ್ಣ ಇವರುಗಳು - ರಾಜ್ಯದಲ್ಲಿನ ವಿವಿಧ ಭಾಗಗಳಲ್ಲಿ ಕಾಡಾನೆಗಳು ಇತರೆ ಕಾಡು ಪ್ರಾಣಿಗಳ ಹಾವಳಿಯಿಂದ ಉಂಟಾಗಿರುವ ಸಮಸ್ಯೆ ಪರಿಹಾರೋಪಾಯಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 3) ಶ್ರೀಯುತರುಗಳಾದ ಪಿ. ರಾಜೀವ್‌, ಎನ್‌. ಮಹೇಶ್‌, ಗೂಳಿಹಟ್ಟಿ ಡಿ. ಶೇಖರ್‌, ಎಂ. ಹಾಗೂ ಹಾಗೂ ಚಂದ್ರಪ್ಪ ಹಾಗೂ ಇತರರು - ರಾಜ್ಯದಲ್ಲಿ ಬೇಡ ಜಂಗಮ ಮತ್ತು ಬುಡಗ ಜಂಗಮ ಜಾತಿಯ ಜನಾಂಗದವರಿಗೆ ಪರಿಶಿಷ್ಠ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದರಿಂದ ಅರ್ಹ ಪರಿಶಿಷ್ಟ ಜಾತಿ ಜನಾಂಗದವರು ಮೀಸಲಾತಿಯಿಂದ ವಂಚಿತರಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಸ 2) 3) 4) ೨) 6) 7) 8) 9) “d- 5. ಗಮನ ಸೆಳೆಯುವ ಸೂಚನೆಗಳು ಶ್ರೀ ಫಿ. ರಾಜೀವ್‌ ಅವರು - ಬೆಳಗಾವಿ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಉಪ ನಿರ್ದೇಶಕರ ಹುದ್ದೆಯನ್ನು ಬರ್ತಿ ಮಾಡುವ ಬಗ್ಗೆ ಮಾನ್ಯ ಗಣಿ ಮತ್ತು 'ಜೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಜಿವರ ಗಮನ ಇಳಿಯುವುದು. ಶ್ರೀ ಸುನಿಲ್‌ ಬಿಳಿಯಾ ನಾಯ್ಕ ಅವರು - ಉತ್ತರ ಕನ್ನಡ ಜಿಲ್ಲೆಯಾದ್ಯಂತ ನೆಲೆಸಿರುವ ಮರಾಠಿ ತುಂಬ ಸಮಾಜದವರನ್ನು ಪರಿಶಿಷ್ಟ ಪಂಗಡಕ್ಕೆ ಸರಿಸುವ ನಿಟಿನಲ್ಲಿ ಅಧ್ಯಯನ ನಡೆಸುವ ಬಗ್ಗೆ ಮಾನ್ಯ ಸಮಾಜ ಕಲ್ಲಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಮಾಣ ಸಜೆವರ ಗಮನ ಸೆಳೆಯೆವುದು. ಶ್ರೀ ರಾಮಲಿಂಗಾರೆಡ್ಡಿ ಅವರು - ಬೆಂಗಳೂರಿನ ಪದ್ಗನಾ ಭನಗರ ವಿಧಾನಸಭಾ ಕ್ಷೇತದ ವ್ಯಾಹಿಯಲ್ಲಿನ ಬನಶಂಕರಿ ರುದಭೂಮಿಯಲ್ಲಿ ಶವ ಸಂಸ್ಕಾರ ಮಾಡುವ ಕಟಿಡವು ಹಳೆಯೆದಾಗಿರುವುದರಿಂದ ಅದನ್ನು ಚಾಮರಾಜಪೇಟೆಯ ಟಿ.ಆರ್‌. ಮಿಲ್‌ ರುದಭೂಮಿಯಲ್ಲಿರುವ ಕಬ್ಬಣದ ಸ್ಟಾಂಡಿನ ಮಾದರಿಯಲ್ಲಿ ಅಭಿವೃದ್ದಿಪಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ" ಗಮನ ಸೆಳೆಯುವುದು. ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನಲ್ಲಿ ಹಾಯ್ದುಹೋಗಿರುವ ಹಡಗಲಿ-ಯಂಭತ್ನಾಳ- ನೇಗಿನಾಳ - ಮುಳ್ಳಾಳ- ಸಾತಿಹಾಳ ಜಿಲ್ಲಾ "ಮುಖ್ಯ ರಸೆಯಲ್ಲಿನ ಹಳ್ಳವು ಅಪಘಾತ ಸ್ಥಳವಾಗಿರುವುದರಿಂದ ಸದರಿ ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡುವ ಬಿಗ್ಗೆ ಮಾನ್ಯ ಲೋಕೋಪಯೋಗಿ ಸಜಿವರ ಗಮನ ಸೆಳೆಯುವುದು. ಶ್ರೀ ಎಂ. ಅಶ್ಲಿನ್‌ ಕುಮಾರ್‌ ಅವರು - ಟಿ. ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬನ್ನೂರು ಬಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸೇತುವೆ 'ಕಾಮಗಾರಿಯೆನ್ನು ತ್ರರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಓಡಾಟಕ್ಕೆ" ಮುಕ್ತಗೊಳಿಸುವ ಬಗ್ಗೆ ಮಾನ್ಸ ಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತದಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾರಿಗೆ ವ್ಯವಸ್ಥೆಯ ನಿರ್ವಹಣೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಗೃಹ "ರಕ್ಷಕ ದಳದೆ ಸಿಬ್ಬಂದಿಗಳನ್ನು ತಥಾ ಹೊಲೀಸ್‌ ಸಿಬ್ಬಂದಿಗಳನ್ನು ನೇಮಕ ಮಾಡುವ ಬಗ್ಗೆ ಮಾನ್ಯ ಗೃಹ ಸಚಿವೆರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ಕೊಳ್ಳೇಗಾಲ ವಿಧಾನಸಭಾ ಕ್ಷೇತದಲ್ಲಿರುವ ಕೊಳ್ಳೇಗಾಲ, ಮಳಂದೂರು ಹಾಗೂ ಹನೂರು ತಾಲ್ಲೂಕಿನ ಸಾರ್ವಜನಿಕರ ಅನುಕೂಲಕ್ಕಾಗಿ ಕೊಳ್ಳೇಗಾಲ ತಾಲ್ಲೂಕು ಕೇಂದದಲ್ಲಿ ಪ್ರಾದೇಶಿಕ ಸಾರಿಗೆ ಕಣೇರಿ ಉಪ ಕೇಂದ್ರವನ್ನು ತೆರೆಯುವ ಬಗ್ಗೆ 'ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ. ಸೆಳೆಯುವುದು. ಶ್ರೀ ಕೃಷ್ಣ ಬೆರೇಗೌಡ ke ಈ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಕಾರ್ಯಕ್ರಮಗಳ ಚಟು ೪ನ್ನು ಆರಂಭಿಸುವ ಬಿಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಫಾಣ ಸಜೆವರ ಗಮನ ಸೆಳೆಯುವುದು. ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ವಿಧಾನಸಭಾ ಕ್ಷೇತದ ವ್ಯಾಪ್ತಿಯಲ್ಲಿ ಹದಗೆಟ್ಟಿರುವ ತಲಕಾಡು- ಶಿಲೆಷಾ ಹಾಗೂ ಮಂಡ್ಕ-ಮುತ್ತತ್ತ ರಸಗಳನ್ನು “ಅಭಿವೃದ್ಧಿಪಡೆಸುವೆ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನೆ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla.kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 17ನೇ ಮಾರ್ಚ್‌. 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಹದಿನೆಂಟನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಹದಿನೆಂಟನೇ ಪಟ್ಟಿ 2. ಅರ್ಜಿಗಳನ್ನೊಪ್ಲಿಸುವುದು ಶ್ರೀ ಆನಂದ ಅಲಿಯಾಸ್‌ ವಿಶ್ವನಾಥ ಚಂದ್ರಶೇಖರ ಮಾಮನಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು. ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಗಳನ್ನು ಒಪ್ಪಿಸುವುದು: 1 ಸವದತ್ತಿ ತಾಲ್ಲೂಕಿನ ಮುನವಳ್ಳಿ ಮತ್ತು ಸವದತ್ತಿ ರಸ್ತೆ ಮಾರ್ಗದಲ್ಲಿರುವ ನವಿಲುತೀರ್ಥ ಡ್ಯಾಂನ ನಿರೀಕ್ಷಣಾ ಮಂದಿರದ ಅವ್ಯವಸ್ಥೆಯ ಬಗ್ಗೆ. 2. ಸವದತ್ತಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶಿಂಗಾರಗೊಪ್ಪ-ಸವದತ್ತಿ ರಸ್ತೆ ದುರಸ್ಥಿ ಬಗ್ಗೆ 3. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಬಂದೀಖಾನೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಮುರುಗೇಶ್‌ ಆರ್‌. ನಿರಾಣಿ (ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅಮುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಸಸಂ] D 2) 3) 2 4. ಎತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಚರ್ಚೆ ಸ ಅಭಿಯಾಚನೆಯ ಹೆಸರು ಸಂಖ್ಯೆ 01 ಕೃಷಿ ಮತ್ತು ತೋಟಗಾರಿಕ | 05 ಒಳಾಡಳಿತ ಮತ್ತು ಸಾರಿಗೆ 7 ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ 10 ಸಮಾಜ ಕಲ್ಯಾಣಿ 1 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 14 ಕಂದಾಯ 20 ಲೋಕೋಪಯೋಗಿ 21 ಜಲಸಂಪನ್ಮೂಲ 23 ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ F 09 ಸಹಕಾರ 13 ಆಹಾರ ಮತ್ತು ನಾಗರಿಕ ಸರಬರಾಜು 22 ಆರೋಗ್ಯ ಮತ್ತು ಕುಟುಂಬ ಕಲ್ಯಾಣಿ 24 ಇಂಧನ 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಎಂ. ಕೃಷ್ಣಾರೆಡ್ಡಿ, ಸುರೇಶ್‌ಗೌಡ, ವೆಂಕಟರಾವ್‌ ನಾಡಗೌಡ, ಬಂಡೆಪ್ಪ ಖಾಶೆಂಷೂರ್‌ ಹಾಗೂ ಇತರರು - ರಾಜ್ಯದಲ್ಲಿ ನಡೆದ ಹಲವಾರು ಅಹಿತಕರ ಘಟನೆಗಳಿಂದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಜೆ. ಶ್ರೀಯುತರುಗಳಾದ ಕೆ.ಎಸ್‌. ಲಿಂಗೇಶ್‌, ಹೆಚ್‌.ಕೆ. ಕುಮಾರಸ್ವಾಮಿ, ಎಂ.ಪಿ. ಕುಮಾರಸ್ಸಾಮಿ ಹಾಗೂ ಸಿ.ಎನ್‌. ಬಾಲಕೃಷ್ಣ ಇವರುಗಳು - ರಾಜ್ಯದಲ್ಲಿನ ವಿವಿಧ ಭಾಗಗಳಲ್ಲಿ ಕಾಡಾನೆಗಳು ಹಾಗೂ ಇತರೆ ಕಾಡು ಪ್ರಾಣಿಗಳ ಹಾವಳಿಯಿಂದ ಉಂಟಾಗಿರುವ ಸಮಸ್ಯೆ ಹಾಗೂ ಪರಿಹಾರೋಪಾಯಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಪಿ. ರಾಜೀವ್‌, ಎನ್‌. ಮಹೇಶ್‌, ಗೂಳಿಹಟ್ಟಿ ಡಿ. ಶೇಖರ್‌, ಎಂ. ಚಂದ್ರಪ್ಪ ಹಾಗೂ ಇತರರು - ರಾಜ್ಯದಲ್ಲಿ ಬೇಡ ಜಂಗಮ ಮತ್ತು ಬುಡಗ ಜಂಗಮ ಜಾತಿಯ ಜನಾಂಗದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದರಿಂದ ಅರ್ಹ ಪರಿಶಿಷ್ಟ ಜಾತಿ ಜನಾಂಗದವರು ಮೀಸಲಾತಿಯಿಂದ ವಂಚಿತರಾಗುತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 3 4) 2) 3) 4) ೨) 6) 7) 3 ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ. ಅಜಯ್‌ ಧರ್ಮಸಿಂಗ್‌, ಎಂ.ಬಿ. ಪಾಟೀಲ್‌, ಡಿಕ. ಶಿವಕುಮಾರ್‌, ಕೃಷ್ಣ ಬೈರೇಗೌಡ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ವಿದ್ಯಮಾನಗಳಿಂದ ಕುಸಿದು ಬೀಳುತ್ತಿರುವ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 6. ಗಮನ ಸೆಳೆಯುವ ಸೂಚನೆಗಳು ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ರಾಜ್ಯದಲ್ಲಿ ಮುಂದುವರೆದ ಸಮಾಜದವರಿಗೆ ಅಕ್ರಮವಾಗಿ ಪರಿಶಿಷ್ಟ ಜಾತಿಯ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ನೀಡುತ್ತಿರುವ ಅಧಿಕಾರಿಗಳು ಹಾಗೂ ಸದರಿ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆದವರ ವಿರುದ್ಧ ಕ್ರಮ ಜರುಗಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಟಿ. ರಘುಮೂರ್ತಿ, ಜೆ.ಎನ್‌. ಗಣೇಶ್‌, ಈ. ತುಕಾರಾಮ, ಅನಿಲ್‌ ಚಿಕ್ಕಮಾದು ಹಾಗೂ ಇತರರು - ರಾಜ್ಯದಲ್ಲಿನ ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮೀಸಲಾತಿ ಪ್ರಮಾಣವನ್ನು 3% ಯಿಂದ 7.5%ಗೆ ಹೆಚ್ಚಿಸುವ ಬೇಡಿಕೆಯ ಕುರಿತಂತೆ ರಚಿಸಿದಂತಹ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್‌ ವರದಿಯನ್ನು ಜಾರಿಗೊಳಿಸುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಭಾಗ್ಯಜ್ಯೋತಿ ಮತ್ತು ಕುಟೀರಜ್ಕೋತಿ ಯೋಜನೆಗಳಡಿ ನಿಗದಿಗಿಂತ ಹೆಚ್ಚು ಯೂನಿಟ್‌ ವಿದ್ಯುತ್‌ ಬಳಸಿ ಶುಲ್ವ ಪಾವತಿಸದ ಫಲಾನುಭವಿಗಳ ವಿದ್ಯುತ್‌ ಸಂಪರ್ಕ ಕಡಿತಗೊಳಿಸುತ್ತಿರುವುದರಿಂದ ಆಗುತ್ತಿರುವ ತೊಂದರೆಯ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃಶಿ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು ಶ್ರವಣಬೆಳಗೊಳ ಹೋಬಳಿ ಕೋರೇನಹಳ್ಳಿಯಲ್ಲಿ ಇಂದಿರಾ ಗಾಂಧಿ ವಸತಿ ಶಾಲೆಗೆ ಕಾಯ್ದಿರಿಸಿರುವ ಭೂಮಿಯಲ್ಲಿ ನೂತನ ಕಟ್ಟಡವನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಕಾಣ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ರಾಜ್ಯದಲ್ಲಿ ಆರ್‌.ಟಿ.ಐ. ಕಾರ್ಯಕರ್ತರಿಂದ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ್‌ ಅವರು - ಅಫಜಲಪೂರ ಮತಕ್ಷೇತ್ರದಲ್ಲಿ ಭೀಮಾ ಏತ ನೀರಾವರಿಯಿಂದ ಕೆರೆಗಳನ್ನು ತುಂಬಿಸುವ ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ಸಾಮಿ ಅವರು - ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಕುಂಬರಡಿ ಗ್ರಾಮದಲ್ಲಿ ಅಕ್ರಮ ವಿತರಣೆಯಾಗುತ್ತಿದ್ದ ಕಾರಣಕ್ತಾಗಿ ಮಲೆನಾಡು ಯುವಕ ಸಂಘದವರು ನಡೆಸುತ್ತಿದ್ದ ನ್ಯಾಯ ಬೆಲೆ ಅಂಗಡಿಯನ್ನು ಅಮಾನತ್ತುಗೊಳಿಸಲು ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿ ಅಂಗಡಿಯನ್ನು ನಡಸಲು ಆದೇಶ ಹೊರಡಿಸಿರುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. 4) 8) 9) 10) -4- ಶ್ರೀ ಎಂ. ಕೃಷ್ಣಾ ರೆಡ್ಡಿ ಅವರು - ರಾಜ್ಯದಲ್ಲಿ ಪ ಪ್ಲಾಸಿಕ್‌ ಬಳಕೆ ನಿಷೇಧಿಸಿದ್ದರೂ ಸಹ ಬಹುತೇಕ ಮಾರುಕಟ್ಟೆ pT ಅಂಗಡಿಗಳಲ್ಲಿ ವಿವಿದ ಸ ಏಕ ಬಳಕೆಯ 'ಪ್ಲಾಸಿಕ್‌ ವಸ್ತುಗಳನ್ನು ನರಾ ಮಾಡಲಾಗುತ್ತಿದ್ದು, ಇದರಿಂದ ಪರಿಸರ ಮತ್ತು ಜೀವಿಗಳ ಆರೋಗ್ಯದ ಲ ದುಷ್ಟರಿಣಾಮ ಬೀರುತ್ತಿರುವುದರಿಂದ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಲ್ಲಿ ಪರಿಸರ ಸ್ನೇಹಿ ಹಾಗೂ ಬಹು ಉಪಯೋಗಿ ವಸ್ತುಗಳನ್ನು ತಯಾರು ಮಾಡುವ ಬಗ್ಗೆ ಮಾನ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಸಂಜೀವ ಮಠಂದೂರು ಅವರು - ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗದಲ್ಲಿ ಖಾಲಿಯಿರುವ ಚಾಲಕ, ನಿರ್ವಾಹಕ ಹಾಗೂ ಮೆಕ್ಕಾನಿಕ್‌ಗಳ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lobflob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 18ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹತ್ತೊಂಭತ್ತನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಹತ್ತೊಂಭತ್ತನೇ ಪ 2 ಎತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಚರ್ಚೆ (ಎರಡನೇ ದಿನ). ಅಭಿಯಾಚೆನೆ | ವಭ್ಞಿಯಾಚನೆಯ ಹೆಸರು ಸಂಖ್ಯೆ 01 ಕೃಷಿ ಮತ್ತು ತೋಟಗಾರಿಕ 05 ಒಳಾಡಳಿತ ಮತ್ತು ಸಾರಿಗ 07 ಗ್ರಾಮೀಣಾಭಿವೃದ್ದಿ ಮತ್ತು | ಪಂಚಾಯತ್‌ ರಾಜ್‌ 10 ಸಮಾಜ ಕಲ್ಯಾಣ 11 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ 14 ಕಂದಾಯ 20 ಲೋಕೋಪಯೋಗಿ 21 ಜಲಸಂಪನ್ಮೂಲ 23 ಕಾರ್ಮಿಕ ಮತ್ತು ಕುಶಲ್ಯಾಭಿವೃದ್ಧಿ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ 09 ಸಹಕಾರ 13 ಆಹಾರ ಮತ್ತು ನಾಗರಿಕ ಸರಬರಾಜು p) ಆರೋಗ್ಯ ಮತ್ತು ಕುಟುಂಬ ಕಲ್ಯಾಣ 24 ಇಂಧನ ಎಂ.ಕೆ.ವಿಶಾಲಾಕಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕ್ಷ:ನೆಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು R httpy/kia.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 21ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಇಪುತ್ತನೇ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಇಪುತ್ತನೇ 2. ವರದಿಯನ್ನೊಪ್ಪಿಸುವುದು ಶ್ರೀ ಕೆ. ರಘುಪತಿ ಭಟ್‌ (ಮಾನ್ಯ ಅಧ್ಯಕ್ಷರು. ಸರ್ಕಾರಿ ಭರವಸೆಗಳ ಸಮಿತಿ) ಅವರು ಕರ್ನಾಟಕ ವಿಧಾನ ಸಭೆಯ ಸರ್ಕಾರಿ ಭರವಸೆಗಳ ಸಮಿತಿಯ 2020-2021ನೇ ಸಾಲಿನ ಹನ್ನೆರಡನೇ ವರದಿಯನ್ನೊಪ್ಲಿಸುವುದು. 3. ಶಾಸನ ರಚನೆ ವಿಧೇಯಕವನ್ನು ಮಂಡಿಸುವುದು ತ್ರೀ ಕೆ.ಎಸ್‌. ಈಶ್ನರಪ್ಪ (ಮಾನ್ಯ ಗ್ರಾಮೀಣಾಭವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಗ್ರಾಮ ಸ್ಪರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 4. ವಿತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಚರ್ಚೆ (ಮೂರನೇ ದಿನ). % ರ ಅಭಿಯಾಚನೆಯ ಹೆಸರು ಸಂಖ್ಯೆ 01 ಕೃಷಿ ಮತ್ತು ತೋಟಗಾರಿಕೆ 05 ಒಳಾಡಳಿತ ಮತ್ತು ಸಾರಿಗೆ ಗಾಮೀಣಾಭಿವುದ್ದಿ ಮತು 07 ಲಥ ಪಂಚಾಯತ್‌ ರಾಜ್‌ 10 | ಸಮಾಜ ಕಲ್ಯಾಣ 11 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ 4 ಕಂದಾಯ ನ 2} -2- 20 ಲೋಕೋಪಯೋಗಿ 21 ಜಲಸಂಪನ್ಮೂಲ 23 | ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ 08 [ಅರಣ್ಯ ಜೀವಶಾಸ್ತ್ರ ಮತ್ತು ಪಂಸರ 09 ಸಹಕಾರ 13 ಆಹಾರ ಮತ್ತು ನಾಗರಿಕ ಸರಬರಾಜು 5) | ಆರೋಗ್ಯ ಮತ್ತು ಕುಟುಂಬ ಕಲ್ಯಾಣ 24 | ಇಂಧನ 5. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- 2022ನೇ ಸಾಲಿನ ಕರ್ನಾಟಕ ಬಂದೀಖಾನೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಮುರುಗೇಶ್‌ ಆರ್‌. ನಿರಾಣಿ (ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು) ಅವರು:- 2022ನೇ ಸಾಲಿನ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಅ) ಅ) ಆ) 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಎಂ. ಕೃಷ್ಣಾರೆಡ್ಡಿ, ಸುರೇಶ್‌ಗೌಡ, ವೆಂಕಟರಾವ್‌ ನಾಡಗೌಡ, ಬಂಡೆಪ್ಪ ಖಾಶೆಂಪೂರ್‌ ಹಾಗೂ ಇತರರು - ರಾಜ್ಯದಲ್ಲಿ ನಡೆದ ಹಲವಾರು ಅಹಿತಕರ ಘಟನೆಗಳಿಂದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗದ ಸರಿಸ್ಥಿತಿ ಉಂಟಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗಿರುವ ಬಗ್ಗೆ ಸಸಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. pe) el (€L 2) ಶ್ರೀಯುತರುಗಳಾದ ಕೆ.ಎಸ್‌. ಲಿಂಗೇಶ್‌, ಹೆಚ್‌.ಕೆ. ಕುಮಾರಸ್ಥಾಮಿ, ಎಂ.ಪಿ. ಕುಮಾರಸ್ವಾಮಿ ಹಾಗೂ ಸಿ.ಎನ್‌. ಬಾಲಕೃಷ್ಣ ಇವರುಗಳು - ರಾಜ್ಯದಲ್ಲಿನ ವಿವಿಧ ಭಾಗಗಳಲ್ಲಿ ಕಾಡಾನೆಗಳು ಹಾಗೂ ಇತರೆ ಕಾಡು ಪ್ರಾಣಿಗಳ ಹಾವಳಿಯಿಂದ ಉಂಟಾಗಿರುವ ಸಮಸ್ಯೆ ಹಾಗೂ ಪರಿಹಾರೋಪಾಯಗಳ ಬಗ್ಗೆ ಪಸಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ೧ 43 3) 4) 1) 2) 3) 4) ೨) -13- ಶ್ರೀಯುತರುಗಳಾದ ಪಿ. ರಾಜೀವ್‌, ಎನ್‌. ಮಹೇಶ್‌, ಗೂಳಿಹಟ್ಟಿ ಡಿ. ಶೇಖರ್‌, ಎಂ. ಚಂದ್ರಪ್ಪ ಹಾಗೂ ಇತರರು - ರಾಜ್ಯದಲ್ಲಿ ಬೇಡ ಜಂಗಮ ಮತ್ತು ಬುಡಗ ಜಂಗಮ ಜಾತಿಯ ಜನಾಂಗದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದರಿಂದ ಅರ್ಹ ಪರಿಶಿಷ್ಟ ಜಾತಿ ಜನಾಂಗದವರು ಮೀಸಲಾತಿಯಿಂದ ವಂಚಿತರಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ. ಅಜಯ್‌ ಧರ್ಮಸಿಂಗ್‌, ಎಂ.ಬಿ. ಪಾಟೀಲ್‌, ಡಿಕೆ. ಶಿವಕುಮಾರ್‌, ಕೃಷ್ಣ ಬೈರೇಗೌಡ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ವಿದ್ಯಮಾನಗಳಿಂದ ಕುಸಿದು ಬೀಳುತ್ತಿರುವ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. | 7. ಗಮನ ಸೆಳೆಯುವ ಸೂಚನೆಗಳು ಶ್ರೀ ಪ್ರಿಯಾಂಕ ಖರ್ಗೆ ಅವರು - ಚಿತ್ತಾಪುರ ತಾಲ್ಲೂಕಿನಿಂದ ಬೇರ್ಪಡಿಸಿ ಹೊಸದಾಗಿ ಎರಡು ತಾಲ್ಲೂಕುಗಳನ್ನಾಗಿ ರಚಿಸುವಾಗ ಬಹಳಷ್ಟು ಹಳ್ಳಿಗಳನ್ನು ಅವೈಜ್ಞಾನಿಕವಾಗಿ ಪುನರ್‌ ವಿಂಗಡನೆ ಮಾಡಿ ಸದರಿ ನೂತನ ತಾಲ್ಲೂಕುಗಳಿಗೆ ಸೇರಿಸಿರುವುದರಿಂದ ಅಲ್ಲಿನ ಸಾರ್ವಜನಿಕರಿಗೆ ತೊಂದರೆಯಾಗಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌. ನಾಗೇಂದ್ರ ಅವರು - ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಕುಡಿಯುವ ನೀರಿನ ಬಾಕಿ ಮೊತ್ತದ ಮೇಲೆ ವಿಧಿಸಲಾಗುತ್ತಿರುವ ಬಡ್ಡಿ ದರದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದರಿಂದ ನೀರಿನ ಕಂದಾಯದ ಬಡ್ಡಿಯನ್ನು ಮನ್ನಾ ಮಾಡುವ ಬಗ್ಗೆ ಮಾನ್ಯ ನಗರಾಭಿವೃದ್ದಿ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಎಸ್‌. ಸೋಮಲಿಂಗಪ್ಪ ಅವರು - ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ನಿಟ್ಟೂರು ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಾಪುರ ಗ್ರಾಮಗಳ ಹತ್ತಿರ ಹರಿಯುವ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಲು ಸಿ.ಆರ್‌.ಎಫ್‌. ಯೋಜನೆಯಡಿ ಮಂಜೂರಾತಿ ನೀಡಿರುವ ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಲಾರೆಡ್ಡಿ ಅವರು - ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಪಾತಪಾಳ್ಯ ಘಂಟಲಮಲ್ಲಮ್ಮ ಕಣಿವೆಯ ಬಳಿ ಬ್ಯಾರೇಜ್‌ ನಿರ್ಮಾಣ ಕಾಮಗಾರಿಯನ್ನು ಅನುಷ್ಠಾನಗೊಳಿಸಲು ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ದ ಶಿಸ್ತು ಕಮ ಕೈಗೊಳ್ಳುವ ಬಗ್ಗೆ ಹಾಗೂ ಶೀಘವಾಗಿ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಜಲಸರಿಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣಸ್ಥಾಮಿ ಕೆ.ಎಂ. ಅವರು - ರಾಜ್ಯದಲ್ಲಿ ತಹಶೀಲ್ದಾರ್‌ ಗೇಡ್‌-1, ಗೇಡ್‌-2 ರಲ್ಲಿ ಕಾರ್ಯನಿರ್ವಹಿಸುತ್ತಿರುವ ಸಚಿವಾಲಯದ ಸಿಬ್ಬಂದಿಗಳನ್ನು ಹಿಂಪಡೆಯದೇ ಇರುವುದರಿಂದ ಕೆ.ಎ.ಎಸ್‌. ತರಬೇತಿ ಮುಗಿಸಿ ಸ್ಥಳ ನಿಯೋಜನೆಗಾಗಿ ಕಾಯುತಿರುವವರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತಿಯವರ ಗಮನ ನಯವು sed 6) 1) 8) 9) 10) ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಸ್ಥಾಪಿಸಲಾಗಿರುವ ನೊಳಂಬ ಅಧ್ಯಯನ ಪೀಠವು ಕಾರ್ಯನಿರ್ವಹಿಸಲು” ಹೆಬ್ರನ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಕಿ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ Me ಕೌಶಲ್ಯಾಭಿವೃದ್ಧಿ ಸಚಿವರ ಗಮನ ಯವರು. ಶ್ರೀ ಸುರೇಶ್‌ ಗೌಡ ಅವರು - ಗುಡ್ಡೇ ಹೊಸಳ್ಳಿ ಹತ್ತಿರ ಹೇಮಾವತಿ ನದಿ ನೀರನ್ನು ಏತ ನೀರಾವರಿ ಮುಖಾಂತರ ಕೆ.ಆರ್‌.ಪೇಟೆ, ನಾಗಮಂಗಲ ಮತ್ನು ಚನ್ನರಾಯಪಟ್ಟಣ ತಾಲ್ಲೂಕುಗಳಲ್ಲಿರುವ ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಯ ಗುತ್ತಿಗೆ ಅವಧಿ ಮುಗಿದು ಹೋಗಿದ್ದು, ಕಾಮಗಾರಿಯನ್ನು ಪೂರ್ಣಗೊಳಿಸದೆ ಇರುವ ಗುತ್ತಿಗೆದಾರನ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ರಘುಪತಿ ಭಟ್‌ ಅವರು - ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಾಗಿ ವಿನ್ಯಾಸ ಅನುಮೋದನೆ ಪಡೆಯಲು ಸ್ಥಳೀಯ ಪ್ರಾಧಿಕಾರವು ಅನುಮತಿ ನೀಡುವ ಮೊದಲು ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರ ಅಥವಾ ನಗರ ಯೋಜನೆ ಸಹಾಯೆಕ ನಿರ್ದೇಶಕರ ಪೂರ್ವಾನುಮೋದನೆ ಪಡೆಯಬೇಕೆಂದು ಹೊರಡಿಸಿರುವ ಅಧಿಸೂಚನೆಯಿಂದ ಸಾರ್ವಜನಿಕ ಸೇವೆಗಳು ವಿಳಂಬವಾಗುತ್ತಿರುವುದರಿಂದ ಹಿಂದಿನ ರೀತಿಯಲ್ಲಿಯೇ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ್‌ನಿಂದ ನೇಮಿಸಲ್ಪಟ್ಟ ಸ್ಥಳೀಯ ' ನೊಂದಾಯಿತ ಆರ್ಕಿಟೆಕ್ಟ್‌ಗಳೇ - ವಿನ್ಯಾಸ ನಕ್ಷೆ ಅನುಮೋದನೆ ನೀಡಲು ಅವಕಾಶ ಕೆಲ್ರಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮದಲ್ಲಿ ಸುರುಲಾನ್‌ ಸಂಸ್ಥೆಯ ಅನುಪಯುಕ್ತ ಜಾಗವನ್ನು ಕಸ ವಿಲೇವಾರಿ ಮಾಡಲು ಪಡುಬಿದ್ರಿ ಗಾಮ ಪಂಚಾಯತ್‌ಗೆ ಹಸ್ತಾಂತರಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ವೀರಭದ್ರಯ್ಯ (ವೀರಣ್ಣ) ಚರಂತಿಮಠ ಅವರು - 1998ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್‌ ನೇಮಕಾತಿ ಪಕಿಯಿಗೆ ಸಂಬಂಧಿಸಿದಂತೆ ಮಾನ್ಯ ಉಚ್ಛ ನ್ಯಾಯಾಲಯದ ತೀರ್ಮಾನದನ್ನಯ 2006ರಲ್ಲಿ ಪ್ರಕಟಿಸಲಾದ ಅಭ್ಯರ್ಥಿಗಳ ಟರ ಆಯ್ಕೆ ಪಟ್ಟಿ ಹಾಗೂ ನಂತರ 2014 ಮತ್ತು 2019ರಲ್ಲಿ ಮರುಪಕಟಿಸಲಾದ ಆಯ್ತೆ ಪಟ್ಟಿಗಳಲ್ಲಿ ಬವಲಣ ಇರುವುದರಿಂದ ನಿವೃತ್ತಿ ಅಂಚಿನಲ್ಲಿರುವ ಅಭ್ಯರ್ಥಿಗಳನ್ನು ಈಗ ಅವರುಗಳು ಕಾರ್ಯನಿರ್ವಹಿಸುತ್ತಿರುವ ಇಲಾಖೆಯಲ್ಲಿಯೇ ಸೂಪರ್‌ನ್ಯೂಮರಿ ಹುದ್ದೆ ಸೃಜಿಸಿ ಮುಂದುವರೆಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ್ಪ ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾ೦ಕ 22ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು f ಇಪತ್ತೊಂದನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಇಪುತ್ತೊಂದನೇ ಪ 9, ವಿತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಮುಂದುವರೆದ ಚರ್ಚೆ (ನಾಲ್ಕನೇ ದಿನ) ಹಾಗೂ ಸರ್ಕಾರದ ಉತ್ತರ ಮತ್ತು ಮತಕ್ಕೆ ಹಾಕುವುದು. ಸ ಅಭಿಯಾಚನೆಯ ಹೆಸರು ಸಂಖ್ಯೆ 01 ಕೃಷಿ ಮತ್ತು ತೋಟಗಾರಿಕೆ ] 05 ಒಳಾಡಳಿತ ಮತ್ತು ಸಾರಿಗ pe ಗ್ರಾಮೀಣಾಭಿವೈದ್ಧಿ ಮತ್ತು ಪಂಚಾಯತ್‌ ರಾಜ್‌ 10 ಸಮಾಜ ಕಲ್ಯಾಣಿ IW | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 14 ಕಂದಾಯ | 20 ಲೋಕೋಪಯೋಗಿ 21 ಜಲಸಂಪನ್ಮೂಲ 2 ಕಾರ್ಮಿಕ ಮತ್ತು ಕುಶಲ್ಯಾಭಿವೃದ್ದಿ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ 09 ಸಹಕಾರ 13 ಆಹಾರ ಮತ್ತು ನಾಗರಿಕ ಸರಬರಾಜು 22 ಆರೋಗ್ಯ ಮತ್ತು ಕುಟುಂಬ ಕಲ್ಯಾಣ 24 ಇಂಧನ 1) 2) 3) 4) 2) 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಥಾಮಿ, ಎಂ. ಕೃಷ್ಣಾ ರೆಡ್ಡಿ, ಸುರೇಶ್‌ಗೌಡ, ವೆಂಕಟರಾವ್‌ ನಾಡಗೌಡ, ಬಂಡೆಪ್ಪ ಖಾಶೆಂಪೂರ್‌ ಹಾಗೂ ಫಹ — ರಾಜ್ಯದಲ್ಲಿ ನಡೆದ ಹಲವಾರು ಅಹಿತಕರ ಘಟನೆಗಳಿಂದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಬಂಗ ನರಿಗರ ಬಗ್ಗೆ ಪಸ ಖಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಸ್‌. ಲಿಂಗೇಶ್‌, ಹೆಚ್‌.ಕೆ. ಕುಮಾರಸ್ಥಾಮಿ, ಎಂ.ಪಿ. ಕುಮಾರಸ್ವಾಮಿ ಹಾಗೂ ಸಿ.ಎನ್‌. ಬಾಲಕೃಷ್ಣ ಇವರುಗಳು - ರಾಜ್ಯದಲ್ಲಿನ ವಿವಿಧ ಭಾಗಗಳಲ್ಲಿ ಕಾಡಾನೆಗಳು ಹಾಗೂ ಇತರೆ ಕಾಡು ಪ್ರಾಣಿಗಳ ಹಾವಳಿಯಿಂದ ಉಂಟಾಗಿರುವ ಸಮಸ್ಯೆ ಹಾಗೂ ಪರಿಹಾರೋಪಾಯಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಪಿ. ರಾಜೀವ್‌, ಎನ್‌. ಮಹೇಶ್‌, ಗೂಳಿಹಟ್ಟಿ ಡಿ. ಶೇಖರ್‌, ಎಂ. ಚಂದಪ್ಪ ಹಾಗೂ ಇತರರು - ರಾಜ್ಯದಲ್ಲಿ ಬೇಡ ಜಂಗಮ ಮತ್ತು ಬುಡಗ ಜಂಗಮ ಜಾತಿಯ ಜನಾಂಗದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದರಿಂದ ಅರ್ಹ ಪರಿಶಿಷ್ಟ ಜಾತಿ ಜನಾಂಗದವರು ಮೀಸಲಾತಿಯಿಂದ ವಂಚಿತರಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ. ಅಜಯ್‌ ಧರ್ಮಸಿಂಗ್‌, ಎಂ.ಬಿ. ಪಾಟೀಲ್‌, ಡಿಕೆ. ಶಿವಕುಮಾರ್‌, ಕೃಷ್ಣ ಬೈರೇಗೌಡ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ವಿದ್ಯಮಾನಗಳಿಂದ ಕುಸಿದು ಬೀಳುತ್ತಿರುವ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 5. ಗಮನ ಸೆಳೆಯುವ ಸೂಚನೆಗಳು ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಸ್ಥಾಪಿಸಲಾಗಿರುವ ನೊಳಂಬ ಅಧ್ಯಯನ ಪೀಠವು ಕಾರ್ಯನಿರ್ವಹಿಸಲು ಹೆಚ್ಚನ ಅನುದಾನವನ್ನು ಬಿಡುಗಡೆ ಮಾಡುವ ಬಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ "ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಮ ಕೌಶಲ್ಯಾಭಿವೃದ್ಧಿ ಸಜೆವರ ಗಮನ ರ ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮದಲ್ಲಿ ಸುರುಲಾನ್‌ ಸಂಸ್ಥೆಯ ಅನುಪಯುಕ್ತ ಜಾಗವನ್ನು ಕಸ ವಿಲೇವಾರಿ ಮಾಡಲು ಪಡುಬಿದ್ರಿ ಗಾಮ ಪಂಚಾಯತ್‌ಗೆ ಹಸ್ತಾಂತರಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 3] 3) 4) ೨) 6) 7) 8) -13- ಶ್ರೀ ವೀರಭದ್ರಯ್ಯ (ವೀರಣ್ಣ) ಚರಂತಿಮಠ ಅವರು - 1998ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್‌ ನೇಮಕಾತಿ 'ಪಕಿಯೆಗೆ ಸಂಬಂಧಿಸಿದಂತೆ ಮಾನ್ಯ ಉಚ್ಛ ನ್ಯಾಯಾಲಯದ ಶೀರ್ಮಾನದನ್ವಯ 2006ರಲ್ಲಿ ಪ್ರಕಟಿಸಲಾದ ಅಭ್ಯರ್ಥಿಗಳ ಪಂ ಅಯ್ಕೆ ಪಟ್ಟ ಹಾಗೂ ನಂತರ 2014 ಮತ್ತು 2019ರಲ್ಲಿ ಮರುಪಕಟಿಸಲಾದ ಆಯ್ಕೆ ಪಟ್ಟಗಳಲ್ಲಿ ಬದಲಾವಣೆ ಇರುವುದರಿಂದ ನಿವೃತ್ತಿ ಅಂಚಿನಲ್ಲಿರುವ ಅಭ್ಯರ್ಥಿಗಳನ್ನು ಈಗ ಅವರುಗಳು ಕಾರ್ಯನಿರ್ವಹಿಸುತ್ತಿರುವ ಇಲಾಖೆಯಲ್ಲಿಯೇ ಸೂಪರ್‌ನ್ಯೂಮರಿ ಹುದ್ದೆ ಸೃಜಿಸಿ ಮುಂದುವರೆಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ತ್ರೀ ಹೆಚ್‌. ಹಾಲಪ್ಪ ಹರತಾಳು ಅವರು - ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಉಪಸ್ಥಾವರ, ಆನಂದಪುರದಲ್ಲಿ ಹೆಚ್ಚುವರಿ ಪರಿವರ್ತಕ ಹಾಗೂ ಹೊಸನಗರ ತಾಲ್ಲೂಕಿನ ಹರಿದ್ರಾವತಿ ಮತ್ತು ಬೈಸೆಯಲ್ಲ 33 ಕೆವಿ. ಸ್ಟೇಶನ್‌ಗಳಲ್ಲಿ ವಿದುತ್‌ ಮಂಜೂರಾತಿ ನೀಡಿ ಹಸ್ತಾಂತರಿಸಿರುವ ಜಾಗದಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲು ವಿಳಂಬ ಮಾಡುತ್ತಿರುವುದರಿಂದ ರೈತರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೇಷ್ಠೆ ಬೆಳೆಗಾರರಿಗೆ ಮಂಜೂರೂ ಮಾಡಲಾದ ರೇಷ್ಮೆ ಗೂಡುಗಳ ವಿವರ, ಮಳವಳ್ಳಿ ರೇಷೆ "ಷ್ಠ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸಲು ಕೈಗೊಂಡಿರುವ ಕಮಗಳು, ರೇಷ್ಠೆಗೆ ಬೆಂಬಲ ಬೆಲೆ ನಿಗದಿಪಡಿಸುವ ಬಗ್ಗೆ ಮತ್ತು ರೇಷ್ಮ ಸೈಗಾಣಿಕಿಗೆ ರೈತರಿಗೆ ಅನುಕೂಲವಾಗುವಂತೆ ಕೈಗೊಂಡಿರುವ ಕ್ರಮಗಳ ಬೆ ಮಾನ್ಯ ರೇಷ್ಮೆ ಹಾಗೂ ಹಿ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಶ್ರೀ ಕೆ ಮಹದೇವ್‌ ಅವರು - ಪಿರಿಯಾಪ್ರೂಣ ತಾಲ್ಲೂಕಿಗೆ ಅನುಮೋದನೆಯಾಗಿರುವ ವಿವಿಧ ವಿದ್ಯುತ್‌ ಉಪಕೇಂದಗಳನ್ನು ತ್ವರಿತವಾಗಿ ಸ್ಥಾಪಿಸಿ ಕೊಳವೆ ಬಾವಿಗಳನ್ನು ನಂಬಿ ವ್ಯವಸಾಯ ಮಾಡುತ್ತಿರುವ ರೈತರಿಗೆ ಅನುಫೊಲ ಮಾಡಿಕೊಡುವ ಬಗ್ಗೆ ಮಾನ್ಯ ಮ ಘೂ ಕನ್ನಡ ಮತ್ತು ಸಂಸ್ಕೃತಿ ಹ ಗಮನ ಸೆಳೆಯುವುದು. ಶ್ರೀಮತಿ ಸೌಮ್ಯ ರೆಡ್ಡಿ ಅವರು - ರಾಜ್ಯದಲ್ಲಿ ಪೊಲೀಸ್‌ ಸಿಬ್ಬಂದಿ ಮತ್ತು ಜನಸಂಖ್ಯೆಯ ಅನುಪಾತವು ಅಸಮಾನವಾಗಿರುವುದರಿಂದ ಖಾಲಿಯಿರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಬಿ. ಶಿವಣ್ಣ ಅವರು - ಬೆಂಗಳೂರು ನಗರದ ಸಂಚಾರದ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಫೆರಿಫೆರಲ್‌ ರಿಂಗ್‌ ರೋಡ್‌ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಸ್ಪಾಧೀನಪಡಿಸಿಕೊಂಡಿರುವ ಜಮೀನುಗಳ ರೈತರುಗಳಿಗೆ ಪರಿಹಾರವನ್ನು ನೀಡುವ ಬಗ್ಗೆ, ಹಳೆ ಫೆರಿಫೆರಲ್‌ ರಸ್ಮೆಯ ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ ಹಾಗೂ ಕಾಮಗಾರಿಯನ್ನು ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೈತರುಗಳಿಂದ ಭೂಸ್ವಾಧೀನ ಪಡಿಸಿಕೊಂಡಿರುವ ಭೂಮಿಯನ್ನು ಅವರುಗಳಿಗೆ ಹಿಂದಿರುಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 4) -14:- 9) ಶ್ರೀಯುತರುಗಳಾದ ಎಂ.ಪಿ. ಅಪ್ಪಚ್ಚು ರಂಜನ್‌, ಕೆಜಿ. ಬೋಪಯ್ಯ, ಸಿಟಿ. ರವಿ ಎಂ.ಪಿ. ಕುಮಾರಸ್ವಾಮಿ, ಹೆಚ್‌.ಕೆ. ಕುಮಾರಸ್ಪಾಮಿ ಹಾಗೂ ಎ.ಟಿ. ರಾಮಸ್ಟಾಮಿ ಅವರುಗಳು - ರಾಜ್ಯದಲ್ಲಿ ಕಾಫಿ ಬೆಳೆಗಾರರ 10 ಹೆಚ್‌.ಪಿ. ಒಳಗಿನ ಮೋಟಾರ್‌ಗಳಿಗೆ ಉಚಿತ ವಿದ್ಯುತ್‌ ನೀಡುವ ಬಗ್ಗೆ ಹಾಗೂ ಕಾಫಿ, ಮೆಣಸು, ಏಲಕ್ಷಿ ಬೆಳೆಗಳಿಗೆ ಸರಬರಾಜು ಮಾಡುತ್ತಿರುವ ವಿದ್ಯುಚ್ಛಕ್ತಿಗೆ ವಾಣಿಜ್ಯ ದರವನ್ನು ವಿಧಿಸುತ್ತಿರುವುದರಿಂದ ಬೆಳೆಗಾರರು ಸಂಕಷ್ಟಕ್ಕೀಡಾಗಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. 10) ಶ್ರೀ ಬಸನಗೌಡ ತುರುವಿಹಾಳ್‌ ಅವರು - ರಾಯಚೂರು ಜಿಲ್ಲೆಯ ವಿವಿಧ ತಾಲ್ಲೂಕಿನ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಎನ್‌.ಆರ್‌.ಬಿ.ಸಿ. 5ಎ ಕಾಲುವೆಯ ಯೋಜನೆಯನ್ನು ಕೈಗೆತ್ತಿಕೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. 1) ಶ್ರೀ ಅಭಯ್‌ ಪಾಟೀಲ್‌ ಅವರು- ರಾಜ್ಯದಲ್ಲಿ ವೈಶ್ಯವಾಣಿ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರವನ್ನು ನೀಡದೇ ಇರುವುದರಿಂದ ಎದ್ಯಾರ್ಥಿಗಳು ಶೈಕ್ಷಣಿಕ ಮೀಸಲಾತಿ ಸೌಲಭ್ಯದಿಂದ ವಂಚಿತರಾಗುತ್ತಿರುವ ಬಗ್ಗೆ ಹಾಗೂ ಸದರಿ ಜನಾಂಗದವರಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚೆವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 23ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 1.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪಶ್ಲೆಗಳು ; ಇಪುತೆರಡನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಇಪುತ್ತೆರಡನೇ ಪಟ್ಟಿ 2. ಕಾರ್ಯದರ್ಶಿಯವರ ವರದಿ ಕಾರ್ಯದರ್ಶಿಯವರು:- ರಾಜ್ಯಪಾಲರಿಂದ ಒಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. ಅ) ಆ) 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151ನೇ ಅನುಚ್ಛೇದದ ಮೇರೆಗೆ, ಮಾರ್ಚ್‌ 2021ಕ್ಕೆ ಕೊನೆಗೊಂಡ ವರ್ಷದ ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಲೆಕ್ಕಪರಿಶೋಧನಾ ವರದಿಯನ್ನು (2022ನೇ ವರ್ಷದ ವರದಿ ಸಂಖ್ಯೆ!) ಸಬೆಯ ಮುಂದಿಡುವುದು. ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಹಾಗೂ ನಾಲ್ಕನೇ ಪೆಟ್ಟಿಯ ರೀತ್ಯಾ, wi 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಎಂ. ಕೃಷ್ಣಾರೆಡ್ಡಿ, ಸುರೇಶ್‌ಗೌಡ, ವೆಂಕಟರಾವ್‌ ನಾಡಗೌಡ, ಬಂಡೆಪ್ಪ ಖಾಶೆಂಪೂರ್‌ ಹಾಗೂ ಅತರರು - ರಾಜ್ಯದಲ್ಲಿ ನಡೆದ ಹಲವಾರು ಅಹಿತಕರ ಘಟನೆಗಳಿಂದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಸಂಸ ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ RN ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ "ಮೇಲೆ ಚರ್ಚೆ ಹಾಗೂ ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ. ಅಜಯ್‌ ಧರ್ಮಸಿಂಗ್‌, ಎಂ.ಬಿ. ಪಾಟೀಲ್‌, ಡಿ.ಕೆ. ಶಿವಕುಮಾರ್‌, ಕೃಷ್ಣ ಬೈರೇಗೌಡ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ವಿದ್ಯಮಾನಗಳಿಂದ ಕುಸಿದು ಬೀಳುತ್ತಿರುವ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 5. ವಿತ್ತೀಯ ಕಾರ್ಯಕಲಾಪ ಅ) 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಸರ್ಕಾರದ ಉತ್ತರ ಮತ್ತು ಮತಕ್ಕೆ ಹಾಕುವುದು. ಭಾ ಅಭಿಯಾಚನೆಯ ಹೆಸರು ಸಂಖ್ಯೆ 01 ಕೃಷಿ ಮತ್ತು ತೋಟಗಾರಿಕೆ 0೨ ಒಳಾಡಳಿತ ಮತ್ತು ಸಾರಿಗ 07 ಗ್ರಾಮಣಾಭಿವ್ಯದ್ಧ ಮತ್ತು ಪಂಚಾಯತ್‌ ರಾಜ್‌ 10 ಸಮಾಜ ಕಲ್ಮಾಣ I ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕ 14 SE 20 ಲೋಕೋಪಯೋಗಿ 21 ಜಲಸಂಪನ್ಮೂಲ 23 ಕಾರ್ಮಿಕ ಪುತ್ತ ಕಾಶಲ್ಯಾಭಿವೃದ್ಧಿ 08 ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ 09 ದ 13 ಆಹಾರ ಮತ್ತು ನಾಗರಿಕ ಸರಬರಾಜು 2) ಆರೋಗ್ಯ ಮತ್ತು ಕುಟುಂಬ ಕಲ್ಯಾಣ | 24 ಇಂಧನ ಸ D 2) 3) ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತದ ಪಡುಬಿದ್ರಿ ಗ್ರಾಮದಲ್ಲಿ -B- ಆ) 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಚರ್ಚೆ. ಅನನ ಅಭಿಯಾಚನೆಯ ಹೆಸರು ಸಂಖ್ಯೆ 02 ಪಶು ಸಂಗೋಪನೆ ಮತ್ತು ಮೀನುಗಾರಿಕ 03 ಆರ್ಥಿಕ 04 ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ 06 ಮೂಲಭೂತ ಸೌಕರ್ಯ ಅಭಿವೃದ್ದಿ ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು 15 ಮಾಹಿತಿ ತಂತ್ರಜ್ಞಾನ 16 ವಸತಿ 17 ಶಿಕ್ಷಣ 18 ವಾಣಿಜ್ಯ ಮತ್ತು ಕೈಗಾರಿಕೆ 19 ನಗರಾಭಿವೃದ್ದಿ 2ನ ಕನ್ನಡ ಮತ್ತು ಸಂಸ್ಕೃತಿ 26 ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ 27 ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ 6. ಗಮನ ಸೆಳೆಯುವ ಸೂಚನೆಗಳು ಸುರುಲಾನ್‌ ಸಂಸ್ಥೆಯ ಅನುಪಯುಕ್ತ ಜಾಗವನ್ನು ಕಸ ವಿಲೇವಾರಿ ಮಾಡಲು ಪಡುಬಿದ್ರಿ ಗಾಮ ಪಂಚಾಯತ್‌ಗೆ ಹಸ್ತಾಂತರಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ತುರುವಿಹಾಳ್‌ ಅವರು - ರಾಯಚೂರು ಜಿಲ್ಲೆಯ ವಿವಿಧ ತಾಲ್ಲೂಕಿನ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಲಿಸುವ ಎನ್‌.ಆರ್‌.ಬಿ.ಸಿ. 5ಎ ಕಾಲುವೆಯ ಯೋಜನೆಯನ್ನು ಕೈಗೆತ್ತಿಕೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ಥಾಮಿ ಅವರು - ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ವ್ಯಕ್ತಿತ್ವ ಪರೀಕ್ಷೆಯ ಅಂಕಗಳನ್ನು ಕಡಿತಗೊಳಿಸಿರುವುದರಿಂದ ಉದ್ದವಿಸುವ ಸಾಧಕ-ಬಾಧಕಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 4} 4) ನ) 6) 7) 8) ST ತ್ರೀ ಸುನಿಲ್‌ ಬಿಳಿಯಾ ನಾಯ್ಕ ಅವರು - ಉತ್ತರ ಕನ್ನಡ ಭಟ್ಕಳ ತಾಲ್ಲೂಕಿನ ಭಟ್ಕಳ ಬಸ್‌ ನಿಲ್ದಾಣದ ಕಟ್ಟಡದ ಸುತ್ತಲೂ ಕಾಂಕ್ರೀಟ್‌ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ತ್ರೀ ಅಖಂಡ ಶ್ರೀನಿವಾಸ್‌ ಮೂರ್ತಿ ಅವರು - ಪುಲಕೇಶಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿವಿಧ ವಾರ್ಡ್‌ಗಳಿಗೆ ವಾರಕ್ಕೆ ಮೂರು ಬಾರಿ ಕಾವೇರಿ ನೀರನ್ನು ಒದಗಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಹನ ಚಾಲಕರು. ವಾಟರ್‌ ಮ್ಯಾನ್‌ ಮತ್ತು ಡಾಟಾ ಆಪರೇಟರ್‌ಗಳಿಗೆ `'ಗುತಿಗೆ ಬದಲು ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಜಾರಿಗೊಳಿಸುವ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ ಅವರು - ಬೆಂಗಳೂರಿನಲ್ಲಿ ಅನುಮತಿ ಇಲ್ಲದೆ ನಿರ್ಮಿಸುವ ಮನೆಗಳನ್ನು ಸಕ್ರಮಗೊಳಿಸಲು ಕಾನೂನು ಅಂಗೀಕಾರವಾಗಿದ್ದರೂ ಸಹ ಸದರಿ ಮನೆಗಳು ಅಕ್ರಮವೆಂದು ಪರಿಗಣಿಸಿ ಕಮ ಕೈಗೊಳ್ಳಲಾಗುವುದೆಂದು ಬಿ.ಬಿ.ಎಂ.ಪಿ ವತಿಯಿಂದ ನೋಟೀಸ್‌ ಜಾರಿ ಮಾಡುತ್ತಿರುವುದರಿಂದ ಸಾಮಾನ್ಯ ವರ್ಗದ ಜನರಿಗೆ ಆತಂಕ ಉಂಟಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಸಾ.ರಾ. ಮಹೇಶ್‌ ಅವರು - ಮೈಸೂರು ಜಿಲ್ಲೆಯ ಕೆ.ಆರ್‌. ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆ.ಆರ್‌. ನಗರ ಹಾಗೂ ಸಾಲಿಗ್ರಾಮ ಅವಳಿ ತಾಲ್ಲೂಕುಗಳ ಜನರಿಗೆ ಮೇ-2021ರ ಮಾಹೆಯಿಂದ ಸೀಮೆಎಣ್ಣೆ ವಿತರಿಸದೇ ಇರುವ ಬಗ್ಗೆ ಮಾನ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 24ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 1.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಇಪ್ಪತ್ತಮೂರನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಇಪುತ್ತಮೂರನೇ ಪಟ್ಟಿ 2. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಲ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಥಾಮಿ, ಎಂ. ಕೃಷ್ಣಾರೆಡ್ಡಿ, ಸುರೇಶ್‌ಗೌಡ, ವೆಂಕಟರಾವ್‌ ನಾಡಗೌಡ, ಬಂಡೆಪ್ಪ ಖಾಶೆಂಪೂರ್‌ ಹಾಗೂ ಇತರರು - ರಾಜ್ಯದಲ್ಲಿ ನಡೆದ ಹಲವಾರು ಅಹಿತಕರ ಘಟನೆಗಳಿಂದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ. ಅಜಯ್‌ ಧರ್ಮಸಿಂಗ್‌, ಎಂ.ಬಿ. ಪಾಟೀಲ್‌, ಡಿ.ಕೆ. ಶಿವಕುಮಾರ್‌, ಕೃಷ್ಣ ಬೈರೇಗೌಡ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ವಿದ್ಯಮಾನಗಳಿಂದ ಕುಸಿದು ಬೀಳುತ್ತಿರುವ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಪಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಹ ಅ) 2021-22ನೇ -- 3. ವಿತ್ತೀಯ ಕಾರ್ಯಕಲಾಪ ಸಾಲಿನ ಪೂರಕ ಅಂದಾಜುಗಳ (ಮೂರನೇ ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಮತ್ತು ಮತಕ್ಕೆ ಹಾಕುವುದು. ಆ) 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಚರ್ಚೆ. ಮ ಅಭಿಯಾಚನೆಯ ಹೆಸರು ಸಂಖ್ಯೆ | 01 ಕೃಷಿ ಮತ್ತು ತೋಟಗಾರಿಕೆ 05 ಒಳಾಡಳಿತ ಮತ್ತು ಸಾರಿಗೆ 07 ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ 10 ಸಮಾಜ ಕಲ್ಯಾಣ 7 ಮಹಿಳಾ ಮತ್ತು ಮಕ್ಕಳ ಅಭಿವೃದ್ಧ 14 ಕಂದಾಯ 20 ಲೋಕೋಪಯೋಗಿ I ಸಂಪನವ 23 ಕಾ 08 ಅರಣ್ಯ, ಜೀವಿಶಾಸ ಮತು ಪರಿಸರ ಮಿ pe] ರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ ಸಹಕಾರ ಆಹಾರ ಮತ್ತು ವಾಗರಿಕ ಸರಬರಾಜು 22 ಆರೋಗ್ಯ ಮತ್ತು ಕುಟುಂಬ ಕಲ್ಯಾಣ 24 ಇಂಧನ | 02 ಪೆಶು ಸಂಗೋಪನೆ ಮತ್ತು ಮೀನುಗಾರಿಕೆ ' 03 ಆರ್ಥಿಕ ಬಂದಿ ಮತ್ತು ಆಡಳಿತ ಸುಧಾರಣೆ 08 ಮೂಲಭೂತ ಸೌಕರ್ಯ ಅಧಿವೈ 1 ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು 15 ಮಾಹಿತಿ ತಂತ್ರಜ್ಞಾನ 16 ವಸತಿ 17 ಶಿಕ್ಷಣ 8 [ವಾಣನ್ನ ಮತ್ತ ಕೃಗಾಕ — 19 ನಗರಾಭಿವೃದ್ಧಿ 25 ಕನ್ನಡ ಮತ್ತು ಸಂಸ್ಕೃಶಿ 26 ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ 27 ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಅಂತಿಮ ಕಂತು) .. 3/ -3- 4. ಶಾಸನ ರಚನೆ ಎಧೇಯಕವನ್ನು ಪರ್ಯಾಲೋಚಸುವುದು ಮತ್ತು ಅಂಗೀಕರಿಸುವುದು ಶ್ರೀ ಕೆ.ಎಸ್‌. ಈಶ್ನರಪ್ಪ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಗ್ರಾಮ ಸ್ಥರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. D 5. ಗಮನ ಸೆಳೆಯುವ ಸೂಚನೆಗಳು ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮದಲ್ಲಿ ಸುರುಲಾನ್‌ ಸಂಸ್ಥೆಯ ಅನುಪಯುಕ್ತ ಜಾಗವನ್ನು ಕಸ ವಿಲೇವಾರಿ ಮಾಡಲು ಪಡುಬಿದ್ರಿ ಗ್ರಾಮ ಪಂಚಾಯತ್‌ಗೆ ಹಸ್ತಾಂತರಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. 2) ಶ್ರೀ ಸಿಎನ್‌. ಬಾಲಕೃಷ್ಣ ಅವರು - ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ 3) 4) ೨) [a) ಕಾರ್ಯನಿರ್ವಹಿಸುತ್ತಿರುವ ವಾಹನ ಚಾಲಕರು, ವಾಟರ್‌ ಮ್ಯಾನ್‌ ಮತ್ತು ಡಾಟಾ ಆಪರೇಟರ್‌ಗಳಿಗೆ ಗುತ್ತಿಗೆ ಬದಲು ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಜಾರಿಗೊಳಿಸುವ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ ಅವರು - ಬೆಂಗಳೂರಿನಲ್ಲಿ ಅನುಮತಿ ಇಲ್ಲದೆ ನಿರ್ಮಿಸುವ ಮನೆಗಳನ್ನು ಸಕ್ರಮಗೊಳಿಸಲು ಕಾನೂನು ಅಂಗೀಕಾರವಾಗಿದ್ದರೂ ಸಹ ಸದರಿ ಮನೆಗಳು ಅಕ್ರಮವೆಂದು ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದೆಂದು ಬಿ.ಬಿ.ಎಂ.ಪಿ ವತಿಯಿಂದ ನೋಟೀಸ್‌ ಜಾರಿ ಮಾಡುತ್ತಿರುವುದರಿಂದ ಸಾಮಾನ್ಯ ವರ್ಗದ ಜನರಿಗೆ ಆತಂಕ ಉಂಟಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಮತಿ ಕೆ. ಪೂರ್ಣಿಮಾ ಅವರು - ವಾಣಿ ವಿಲಾಸ ಸಾಗರ ಯೋಜನೆಯಡಿ ನೀರಾವರಿ ಸೌಲಭ್ಯ ಒದಗಿಸಲಾದ ತಾಲ್ಲೂಕುಗಳ ವಿವರ, ಸದರಿ ಜಲಾಶಯ ಮತ್ತು ಅದರ ನಾಲೆ, ಕಾಲುವೆ ಮತ್ತು ಸ್ಪಕ್ಷರ್ಸ್‌ಗಳು ಶಿಥಿಲಾವಸ್ಥೆಗೆ ತಲುಪಿದ್ದು, ಕೊನೆ ಅಂಚಿನ ಅಚ್ಚುಕಟ್ಟು ಪದೇಶಕ್ಕೆ ನೀರು ಸಮರ್ಪಕವಾಗಿ ಪೂರೈಸುವ ಬಗ್ಗೆ ಹಾಗೂ ವಾಣಿ ವಿಲಾಸ ಸಾಗರ ಜಲಾಶಯದ ನಾಲೆಗಳನ್ನು ಏಷಿಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ಧನ ಸಹಾಯದೊಂದಿಗೆ ಆಧುನೀಕರಣ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಜೆವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ರಾಜ್ಯದಲ್ಲಿ ಕೋವಿಡ್‌-19 ಸಾಂಕ್ರಾಮಿಕ ಕಾಯಿಲೆಯ 1 ಮತ್ತು 2ನೇ ಅಲೆಯ ಸಂದರ್ಭದಲ್ಲಿ ಕರೋನಾ ರೋಗಿಗಳ ಆರೈಕೆ ಮಾಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಖಾಯಂ ಶುಶ್ರೂಷಾಧಿಕಾರಿಗಳಿಗೆ ಮಂಜೂರು ಮಾಡಿದ ಮಾದರಿಯಲ್ಲಿಯೇ ವೈದ್ಯಕೀಯ ಶಿಕ್ಷಣ ಇಲಾಖೆಯ ಖಾಯಂ ಶುಶ್ರೂಷಾಧಿಕಾರಿಗಳಿಗೂ ಅಪಾಯ ಭತ್ಯೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. tf 6) 7) 8) 9) 10): 11) ೨ ತ್ರೀ ಹೆಚ್‌.ಕೆ. ಕುಮಾರಸ್ಸಾಮಿ ಅವರು - ಹಾಸನ ಜಿಲ್ಲೆಯ ಎಡದಂಡೆ ಮೊಸಳೆ ಬ್ರ್ಯಾಂಚ್‌ ನಾಲಾ ನಿರ್ಮಾಣಕ್ಪಾಗಿ ಕಟ್ಟಾಯ ಹೋಬಳಿಯ ಕಿತ್ತಾನೆ ದಾಖಲೆಯ ಗ್ರಾಮಗಳ ಜಮೀನನ್ನು ನೇರ ಖರೀದಿಗಾಗಿ ಭೂಮಾಲೀಕರಿಗೆ ನಿಗದಿಪಡಿಸಿರುವ ಪರಿಹಾರ ಧನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ತ್ರೀ ಸಿದ್ದು ಸವದಿ ಅವರು - ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸೀರೆಯನ್ನು ಕೆ.ಹೆಚ್‌.ಡಿ.ಸಿ.ಯಿಂದ ಖರೀದಿಸಲು ನೀಡಿರುವ ಆದೇಶವಾಗಿದ್ದರೂ ಸಹ ಟೆಂಡರ್‌ ಕರೆಯಲು ನಿರ್ಧರಿಸಿರುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಅಮರೇಗೌಡ ಲಿಂಗನಗೌಡ ಪಾಟೀಲ ಬಯ್ಯಾಪುರ ಅವರು - ಕೊಪ್ಪಳ ಜಿಲ್ಲೆಯ ಕುಷ್ಠಗಿ ಪಟ್ಟಣದಲ್ಲಿನ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮಕ್ಕೆ ಸೇರಿದ ಜಮೀನನ್ನು ಒತ್ತುವರಿ ಮಾಡಿರುವವರ ವಿರುದ್ಧ ಕ ಕಮ ತೈಗೊಳ್ಳುವ ಬಗ್ಗೆ pe ಸದರಿ ಜಮೀನನ್ನು ಸಣ್ಣ ಕೈಗಾರಿಕೆಗಳನ್ನು ಅಭಿವೃದ್ದಿಪಡಿಸಲು ನಭಗ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಗೆ ವಹಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ರಾಜ್ಯದಲ್ಲಿ ಆರ್‌.ಟಿ.ಐ. ಕಾರ್ಯಕರ್ತರಿಂದ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಉದಯ್‌ ಬಿ. ಗರುಡಾಚಾರ್‌ ಅವರು - ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ಕಲಾಸಿಪಾಳ್ಯದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಆಧುನಿಕ ಬಸ್‌ ಟರ್ಮಿನಲ್‌ ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಶೀಘ್ರವಾಗಿ ಪೂರ್ಣಗೊಳಿಸುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಪ್ಪ (ಬೆಂಗಳೂರು ದಕ್ಷಿಣ) ಅವರು - ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಕಾವೇರಿ ಕುಡಿಯುವ ನೀರು 5ನೇ ಹಂತ ಯೋಜನೆಯಡಿ ದೊಡ್ಡತೋಗೂರು ಪಟ್ಟಣ ಪಂಚಾಯಿತಿ ಹಾಗೂ ಕೋನಪ್ಪನ ಅಗ್ರಹಾರ ಪುರಸಭೆ ವ್ಯಾಪ್ತಿಯ ಪ್ರದೇಶಗಳಿಗೆ ಕಾವೇರಿ ಕುಡಿಯುವ ನೀರಿನ ಸಂಪರ್ಕ ಒದಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕವಾರ, ದಿನಾಂಕ 25ನೇ ಮಾರ್ಜ್‌, 2022 (ಸಮಯ: ಬೆಳಿಗ್ಗೆ 10.30 ಗಂಟಿಗೆ) 1. ಪ್ರಶ್ಸೋತ್ಸರ ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು : ಇಪ್ಪತ್ನಾಲ್ಪನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಇಪ್ಪತ್ನಾಲ್ಕನೇ ಪಟ್ಟಿ 2, ಎತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಮತ್ತು ಮತಕ್ಕೆ ಹಾಕುವುದು. ಕ ಅಭಿಯಾಚನೆಯ ಹೆಸರು ಸಂಖ್ಯೆ 01 ಕೃಷಿ ಮತ್ತು ತೋಟಗಾರಿಕೆ 05 ಒಳಾಡಳಿತ ಮತ್ತು ಸಾರಿಗೆ 07 ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ 10 ಸಮಾಜ ಕಲ್ಯಾಣ 11 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 14 ಕಂದಾಯೆ | 20 ಲೋಕೋಪಯೋಗಿ 21 ಜಲಸಂಪನ್ಮೂಲ 23 ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ 09 ಸಹಕಾರ 13 ಆಹಾರ ಮತ್ತು ನಾಗರಿಕ ಸರಬರಾಜು ೫2 ಆರೋಗ್ಯ ಮತ್ತು ಕುಟುಂಬ ಕಲ್ಯಾಣ 24 ಇಂಧನ 02 ಪಶು ಸಂಗೋಪನೆ ಮತ್ತು ಮೀನುಗಾರಿಕ 03 ಆರ್ಧಿಕ 04 ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ 06 ಮೂಲಭೂತ ಸೌಕರ್ಯ ಅಭಿವೃದ್ಧಿ iy ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು 15 ಮಾಹಿತಿ ತಂತ್ರಜ್ಞಾನ 78 ವಸತ - D 2) 3) 4) ೨) 17 | ಶಿಕ್ಷಣ 18 ವಾಣಿಜ್ಯ ಮತ್ತು ಕೈಗಾರಿಕ 19 ನಗರಾಭಷ್ಯದ್ಧ po ಕನ್ನಡ ಮತ್ತೆ ಸಂಸ್ಕ ಪ 26 ಮ ಸಾಂಪ್ಯಕ. ವಿಜ್ಞಾನ ಮತ್ತು ತಂತ್ರಜ್ಞಾನ 27 ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ 3. ಗಮನ ಸೆಳೆಯುವ ಸೂಚನೆಗಳು ಶ್ರೀ ಅಭಯ ಪಾಟೀಲ್‌ ಅವರು - ಬೆಳಗಾವಿ ಗಾಮದಲ್ಲಿ ಕೇಂದ್ರ ರಕ್ಷಣಾ ಇಲಾಖೆಯ ವಶದಲ್ಲಿರುವ 745 ಎಕರೆ ಅಷ್ಟು ಜಮೀನನ್ನು ಬೆಳಗಾವಿಯಲ್ಲಿ ಐಟಿ ಪಾರ್ಕ್‌/ ಸಮಿ ಕಂಡಕ್ಷರ್‌ ಪಾರ್ಕ್‌ ನಿರ್ಮಿಸಲು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಆರೋಗ್ಯ ಕೇಂದ್ರವನ್ನು ನೂರು ಬೆಡ್‌ಗಳ ಆಸ್ಪತ್ರೆಯನ್ನಾಗಿ ಹಾಗೂ ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದವನ್ನು 50 ಬೆಡ್‌ ಸಾಮರ್ಥ್ಯವುಳ್ಳ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಸಿ. ಪುಟ್ಟರಂಗಶೆಟ್ಟಿ ಅವರು - ಚಾಮರಾಜನಗರ ಜಿಲ್ಲೆ ವ್ಯಾಪ್ತಿಯಲ್ಲಿ ನಗರ ಪ್ರದೇಶಕ್ಕೆ ನಿರಂತರ ನೀರು ಸರಬರಾಜು ವ್ಯವಸ್ಥೆ ಒದಗಿಸುವ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎರಡನೇ ಹಂತದ ಕಾಮಗಾರಿ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ತ್ರೀ ಬಂಡೆಪ್ಪ ಖಾಶೆಂಪುರ ಅವರು - ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ದಿಗಾಗಿ ಸರ್ಕಾರದ ಲವು ಕಛೇರಿಗಳನ್ನು ಉತ್ತರ ಕರ್ನಾಟಕದ ಏವಿಧ ಸ್ಥಳಗಳಿಗೆ ವರ್ಗಾಯಿಸುವಂತೆ ಆದೇಶವಾಗಿದ್ದರೂ ಸಹ ಸದರಿ pn ಉತ್ತರ ಕರ್ನಾಟಕಕ್ಕೆ ಸ್ಥಳಾಂತರಗೊಳ್ಳದಿರುವ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕಮ Bo NE ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. ಶ್ರೀ ವೀರಭದ್ರಯ್ಯ (ವೀರಣ್ಣ) ಚರಂತಿಮಠ ಅವರು - ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಥಲಸೀಮಿಯಾ ಹಾಗೂ ಹಿಮೋಫಿಲಿಯಾ ರೋಗಗಳ ಕುರಿತು ಸಮಗ್ರ ಅಧ್ಯಯನ /ಸಮೀಕ್ಷೆಗಳನ್ನು ನಡೆಸಲು ಅಗತ್ಯ ತಂತ್ರಜ್ಞಾನಗಳನ್ನು ಒದಗಿಸುವ ಬಗ್ಗೆ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಸೀಮಿತವಾಗಿರುವ ಈಗಿನ ಯೋಜನೆಗಳನ್ನು ಖಾಸಗಿ ಆಸ್ಪತ್ರೆ, ಮೆಡಿಕಲ್‌ ಕಾಲೇಜುಗಳಿಗೂ ಸಹ ವಿಸ್ತರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರು) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಹಟ್ಟಿ ಸೋಮವಾರ, ದಿನಾಂಕ 28ನೇ ಮಾರ್ಚ್‌, 2022 ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು (ಸಮಯ: ಬೆಳಿಗ್ಗೆ 11.00 ಗಂಟೆಗೆ) 2. ವಿತ್ತೀಯ ಕಾರ್ಯಕಲಾಪ ಇಪ್ಪತ್ತೈದನೇ ಪಟ್ಟಿ ಇಪ್ಪತ್ತೈದನೇ ಪಟ್ಟಿ ದು ಅಭಿಯಾಚನೆಯ ಹೆಸರು ಸಂಖ್ಯೆ 01 ಕೃಷಿ ಮತ್ತು ತೋಟಗಾರಿಕೆ 05 ಒಳಾಡಳಿತ ಮತ್ತು ಸಾರಿಗೆ 07 ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ A EE ES NE ST ಮಹಿಳಾ ಮತು ಮಕ್ಕಳ ಅಭಿವೃದ್ದಿ ಮ (6) ಸಮಾಜ ಕಲ್ಯಾಣ Ne 11 14 ಕಂದಾಯ 20 ಲೋಕೋಪಯೋಗಿ 21 ಜಲಸಂಪನ್ಮೂಲ 23 ಕಾರ್ಮಿಕ ಮತ್ತು ಕಾಶಲ್ಯಾಭಿವೃದ್ದಿ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ 09 ಸಹಕಾರ 13 ಆಹಾರ ಮತ್ತು ನಾಗರಿಕ ಸರಬರಾಜು 22 ಆರೋಗ್ಯ ಮತ್ತು ಕುಟುಂಬ ಕಲ್ಯಾಣ 24 ಇಂಧನ 02 ಪೆಶು'ಸೆಂಗೋಪನೆ ಮತ್ತು ಮೀನುಗಾರಿಕೆ | 03 ಆರ್ಥಿಕ 04 ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ 06 ಮೂಲಭೂತ ಸೌಕರ್ಯ ಅಭಿವೃದ್ದಿ ವಾರ್ತಾ, ಪವಾಸೋದ್ಯಮ ಮತ್ತು ಯುವಜನ ಸೇವೆಗಳು" 15 ಮಾಹಿತಿ ತಂತ್ರಜ್ಞಾನ 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ ಹಾಗೂ ಮತಕ್ಷಿ ಹಾಕುವುದು. ಸ] 2) 3) 4) 16 ವಸತಿ 7 ಶಿಕ್ಷಣ 18 ವಾಣಿಜ್ಯ ಮತ್ತು ಕೈಗಾರಿಕ 19 ನಗಕಾಭವೃದ್ಧ 25 ಕನ್ನಡ ಮತ್ತ ಸಂಸ್ಥ ಪಿ 26 ಹವನ ಸಾಪ ಏಜ್ಞಾನ ಮತ್ತು ತಂತ್ರಜ್ಞಾನ 27 ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸನ್ಮಾನ್ಯ ಸಭಾಧ್ಯಕ್ಷರಿಂದ “ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ” ಕುರಿತು ಪ್ರಾಸವಿಕ' ಮಾತು 4. “ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ” ಕುರಿತು ವಿಶೇಷ ಚರ್ಚೆ 5. ಗಮನ ಸೆಳೆಯುವ ಸೂಚನೆಗಳು ಶ್ರೀ ಅಭಯ ಪಾಟೀಲ್‌ ಅವರು - ಬೆಳಗಾವಿ ಗ್ರಾಮದಲ್ಲಿ ಕೇಂದ್ರ ರಕ್ಷಣಾ ಇಲಾಖೆಯ ವಶದಲ್ಲಿರುವ 745 ಎಕರೆ ಅಷ್ಟು ಜಮೀನನ್ನು ಬೆಳಗಾವಿಯಲ್ಲಿ ಐಟಿ ಪಾರ್ಕ್‌/ ಸೆಮಿ ಕಂಡಕ್ಷರ್‌ ಪಾರ್ಕ್‌ ನಿರ್ಮಿಸಲು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ತ್ರೀ ಬಂಡೆಪ್ಪ ಖಾಶೆಂಪುರ ಅವರು - ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ದಿಗಾಗಿ ಸರ್ಕಾರದ ಕಲವು ಕಛೇರಿಗಳನ್ನು ಉತ್ತರ ಕರ್ನಾಟಕದ ಎವಿಧ ಸ್ಥಳಗಳಿಗೆ ವರ್ಗಾಯಿಸುವಂತೆ ಆದೇಶವಾಗಿದ್ದರೂ ಸಹ ಸದರಿ p ಉತ್ತರ ಕರ್ನಾಟಕಕ್ಕೆ ಸ್ಥಳಾಂತರಗೊಳ್ಳದಿರುವ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ Ee ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. ಶ್ರೀ ವೀರಭದ್ರಯ್ಯ (ವೀರಣ್ಣ ಚರಂತಿಮಠ ಅವರು - ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಥಲಸೀಮಿಯಾ ಹಾಗೂ ಹಿಮೋಫಿಲಿಯಾ ರೋಗಗಳ ಕುರಿತು ಸಮಗ್ರ ಅಧ್ಯಯನ/ಸಮೀಕ್ಷೆಗಳನ್ನು ನಡೆಸಲು ಅಗತ್ಯ ತಂತ್ರಜ್ಞಾನಗಳನ್ನು ಒದಗಿಸುವ ಬಗ್ಗೆ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಸೀಮಿತವಾಗಿರುವ ಈಗಿನ ಯೋಜನೆಗಳನ್ನು ಖಾಸಗಿ ಆಸ್ಪತ್ರೆ, ಮೆಡಿಕಲ್‌ ಕಾಲೇಜುಗಳಿಗೂ ಸಹ ವಿಸ್ತರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು ಶ್ರೀಯುತರುಗಳಾದ ಡಿ.ಸಿ. ತಮ್ಮಣ್ಣ ಹಾಗೂ ಸುರೇಶ್‌ ಗೌಡ ಅವರುಗಳು - ಮಂಡ್ಯ ಜಿಲ್ಲೆಯಲ್ಲಿ ರೈತರು ಮತ್ತು ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ರಸಗೊಬ್ಬರ ವಿತರಣೆಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಹಾಗೂ ನಕಲಿ ರಸಗೊಬ್ಬರ ವಿತರಣೆಯಿಂದ ರೈತರುಗಳಿಗೆ ಅನ್ಯಾಯ ಆಗಿರುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. 1a) ೨) 6) 7) 8) 9) 10) I) 12) “8 ಶ್ರೀ ಪ್ರಿಯಾಂಕ ಖರ್ಗೆ ಅವರು - ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿನ ಚಿತ್ರಕಲಾ ಶಿಕ್ಷಕರ ಹುದ್ದೆಯ ನೇಮಕಾತಿ ಕುರಿತಂತೆ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಣೆ ಮಾಡದೇ ಇರುವುದರಿಂದ 5 ವರ್ಷಗಳಿಂದ ಸದರಿ ಹುದ್ದೆಗಾಗಿ ಕಾಯುತ್ತಿರುವ ಅರ್ಹ ಅಭ್ಯರ್ಥಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು ಶ್ರೀ ಈ ತುಕಾರಾಮ್‌ ಅವರು - ನಾರಿಹಳ್ಳ ಪವಾಹಕ್ಕೆ ಕೊಚ್ಚಿಕೊಂಡು ಹೋಗಿ ಮರಣ ಹೊಂದಿರುವ ವ್ಯಕ್ತಿಯ ಕುಟುಂಬಕ್ಕೆ ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರವನ್ನು ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ್‌ ಅವರು - ಕಲಬುರಗಿ ಜಯ ಅಫಜಲಪುರ ಪಟ್ಟಣದಲ್ಲಿರುವ ತಾಲ್ಲೂಕು ಆಸ್ಪತ್ರೆಯಲ್ಲಿ ಕೇವಲ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿ ಕರ್ತವ್ಯಕ್ಕೆ ಬಾರದೆ 7 ಗೈರು ಹಾಜರಾಗುತಿರುವ ಹೊರ ಗುತ್ತಿಗೆ ಆಧಾರದ ಮೇಲೆ ಕರ್ತವ ನಿರ್ವಹಿಸುತಿರುವ ಡಿ-ಗೂಪ್‌ ಸಿಬ್ಬಂದಿಗಳು ಹಾಗೂ ವೈದ್ಯಾಧಿಕಾರಿಗಳ ವಿರುದ್ಧ ಸಿಸ್ತು ಕ್ರಮಕ್ಕೆಗೊಳ್ಳುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಹಾಸನ ಜಿಲ್ಲೆಯ ಹಳೇಬೀಡು, ಬೇಲೂರು, ಶ್ರವಣಬೆಳಗೊಳದಲ್ಲಿ ಪ್ರಸ್ತುತ ವರ್ಷ ಹೊಯ್ದಳ ಉತ್ಸವ ಆಚರಣೆ ಮಾಡುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಜಿವರ ಗಮನ ಸೆಳೆಯುವುದು. ಶ್ರೀ ಸಂಜೀವ ಮಠಂದೂರು ಅವರು - ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ಹಾಳ ತಾಲ್ಲೂಕಿನ ವಿಟ್ಟ ಪಟ್ಟಣ ಪಂಚಾಯತ್‌ ಅನ್ನು ಮೇಲ್ದರ್ಜೆಗೇರಿಸುವ ಮೊದಲು ಅರ್ಜಿ ಸಲ್ಲಿಸಿದ ರೈತರ ಕೃಷಿ ಭೂಮಿಗಳನ್ನು ಸಕ್ರಮೀಕರಣಗೊಳಿಸುವ ಬಗ್ಗೆ ಮಾನ್ಯ ಕಂದಾಯ ಸಚೆವರ ಗಮನ ಸೆಳೆಯುವುದು ಶ್ರೀ ಎಲ್‌.ಎ. ರವಿಸುಬ್ರಮಣ್ಯ ಅವರು - ಶೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಅನ್ನು ಪುನಶ್ಲೇತನಗೊಳಿಸುವ ಬಗ್ಗೆ ಮತ್ತು ಸದರಿ ಸಹಕಾರಿ ಬ್ಯಾಂಕ್‌ ಹಾಗೂ ಶ್ರೀ ವಸಿಷ್ಠ ಸೌಹಾರ್ದ ಸಹಕಾರಿ ಸಂಸ್ಥೆ (ನಿಿಯಿಂದ ಸಾಲ ಪಡೆದವರಿಂದ ಸ ವಸೂಲಾತಿ, 'ಕೇವಣಿದಾರರಿಗೆ ಹಣ ಹಿಂದಿರುಗಿಸುವ ಯೋಜನೆಗಳ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಡಾ. ಕೆ. ಶ್ರೀನಿವಾಸ ಮೂರ್ತಿ ಅವರು - ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕು ತ್ಯಾಮಗೊಂಡ್ಲು ಹೋಬಳಿ ವ್ಯಾಪ್ತಿಯಲ್ಲಿರುವ ವಿವಿಧ ಗಾಮಗಳಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಭೂಸ್ವಾಧೀನಪಡಿಸಿಕೊಂಡಿರುವ ಜಮೀನುಗಳಿಗೆ ನಿಗದಿಪಡಿಸಿರುವ ದರಕ್ಕಿಂತ ಮೂರು ಪಟ್ಟು ಹೆಚ್ಚಿನ ದರಕ್ಕೆ ಕೆ.ಐ.ಎ.ಡಿ.ಬಿ. ರವರು ಮಾರಾಟ ಮಾಡುತ್ತಿರುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೌಕ್ಷೆ ಚಂಡಮಾರುತದಿಂದ ಕರಾವಳಿಯ ವಿವಿಧ ಪ್ರದೇಶಗಳಲ್ಲಿ ಉಂಟಾಗಿರುವ ಕಡಲ ಕೊರೆತದಿಂದ ಸಾರ್ವಜನಿಕರಿಗೆ ಹಾಗೂ ಮೀನುಗಾರಿಕಾ ವಸತಿ ಪ್ರದೇಶಕ್ಕೆ ತೊಂದರೆಯಾಗಿರುವ ಬಗ್ಗೆ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 29ನೇ ಮಾರ್ಚ್‌, 2022 (ಐಟಂ 1ರ ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ I. ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿ) ಅವರು:- ಅ) 2022ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ 2) ವಿಧೇಯಕವನ್ನು ಮಂಡಿಸಲು ಅಮುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ತ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿ) ಅವರು:- ಅ) 2022ನೇ ಸಾಲಿನ ಕರ್ನಾಟಕ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ. ಶ್ರೀರಾಮುಲು (ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು) ಅವರು:- ಆ) 2022ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 1]. ವಿಧೇಯಕಗಳನ್ನು ಪಂರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ತ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿ) ಅವರು:- ಅ) 2022ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ 2) ವಿಧೇಯಕವನ್ನು ಪಂರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿ) ಅವರು:- ಅ) 2022ನೇ ಸಾಲಿನ ಕರ್ನಾಟಕ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಪಂರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ. ಶ್ರೀರಾಮುಲು (ಮಾನ್ಯ ಸಾರಿಗೆ ಮತ್ತು ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲ ಪಡೆದುಕೊಳ್ಳಬಹುದು http://kla. kar. nic.in/assembly/lobf/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 29ನೇ ಮಾರ್ಚ್‌. 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ವಿತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. ಅರಾಲನ ಅಭಿಯಾಚನೆಯ ಹೆಸರು ಸಂಖ್ಯೆ 01 ಕೃಷಿ ಮತ್ತು ತೋಟಗಾರಿಕೆ | 05 |ಒಳಾಡಳಿತಮತ್ತುಸಾರಿಗೆ | 11 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 14 ಕಂದಾಯ 3 [ಕಾರ್ನಾಕಮತ್ತ ಕತಲ್ಯಾಭವ್ಯದ್ಧೆ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ 1 | 13 ಆಹಾರ ಮತ್ತು ನಾಗರಿಕ ಸರಬರಾಜು 7) ಆರೋಗ್ಯ ಮತ್ತು ಕುಟುಂಬ ಕಲ್ಯಾಣ 24 ಇಂಧನ 02 ಪಶು ಸಂಗೋಪನೆ ಮತ್ತು ಮೀನುಗಾರಿಕೆ 03 ಆರ್ಥಿಕ 04 ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ 06 ಮೂಲಭೂತ ಸೌಕರ್ಯ ಅಭಿವೃದ್ಧಿ 12 ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು 15 ಮಾಹಿತಿ ತಂತ್ರಜ್ಞಾನ 16 ವಸತಿ I7 ಶಿಕ್ಷಣ 18 ವಾಣಿಜ್ಯ ಮತ್ತು ಕೈಗಾರಿಕೆ 19 ನಗರಾಭಿವೃದ್ದಿ 25 ಕನ್ನಡ ಮತ್ತು ಸಂಸ್ಕೃತಿ 26 ಯೋಜನ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ 2% ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ 21 2. “ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ” ಕುರಿತು ವಿಶೇಷ ಚರ್ಚೆ 3. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು ಇಪು ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಇಪುತ್ತಾರನೇ 4. ಅರ್ಜಿಯನ್ನೊಪ್ಪಿಸುವುದು ಶ್ರೀ ಆನಂದ್‌ ಅಲಿಯಾಸ್‌ ವಿಶ್ವನಾಥ್‌ ಚಂದ್ರಶೇಖರ ಮಾಮನಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಯನ್ನು ಒಪ್ಪಿಸುವುದು: ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ಅಭಿವೃದ್ಧಿಪಡಿಸುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಮೂಲಸೌಕರ್ಯ ಒದಗಿಸುವ ಕುರಿತು. 5. ಗಮನ ಸೆಳೆಯುವ ಸೂಚನೆಗಳು 1) ಶ್ರೀ ಈ ತುಕಾರಾಮ್‌ ಅವರು - ನಾರಿಹಳ್ಳ ಪವಾಹಕ್ಕೆ ಕೊಚ್ಚಿಕೊಂಡು ಹೋಗಿ ಮರಣ ಹೊಂದಿರುವ ವ್ಯಕ್ತಿಯ ಕುಟುಂಬಕ್ಕೆ ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರವನ್ನು ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 2) ಶ್ರೀ ಎಂ.ವೈ. ಪಾಟೀಲ್‌ ಅವರು - ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿರುವ ತಾಲ್ಲೂಕು ಆಸ್ಪತ್ರೆಯಲ್ಲಿ ಕೇವಲ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿ ಕರ್ತವ್ಯಕ್ಕೆ ಬಾರದೆ ಗೈರು ಹಾಜರಾಗುತ್ತಿರುವ ಹೊರ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಡಿ-ಗೂಪ್‌ ಸಿಬ್ಬಂದಿಗಳು ಹಾಗೂ ವೈದ್ಯಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. 3) ಶ್ರೀ ಎಲ್‌.ಎ. ರವಿಸುಬ್ರಮಣ್ಯ ಅವರು - ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಅನ್ನು ಪುನಶ್ಚೇತನಗೊಳಿಸುವ ಬಗ್ಗೆ ಮತ್ತು ಸದರಿ ಸಹಕಾರಿ ಬ್ಯಾಂಕ್‌ ಹಾಗೂ ಶ್ರೀ ವಸಿಷ್ಠ ಸೌಹಾರ್ದ ಸಹಕಾರಿ ಸಂಸ್ಥೆ (ನಿ)ಯಿಂದ ಸಾಲ ಪಡೆದವರಿಂದ ಸಾಲ ವಸೂಲಾತಿ, ಠೇವಣಿದಾರರಿಗೆ ಹಣ ಹಿಂದಿರುಗಿಸುವ ಯೋಜನೆಗಳ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಸಿ 4) ೨) -23- ಡಾ. ಕೆ. ಶ್ರೀನಿವಾಸ ಮೂರ್ತಿ ಅವರು - ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕು ತ್ಯಾಮಗೊಂಡ್ಲು ಹೋಬಳಿ ವ್ಯಾಪ್ತಿಯಲ್ಲಿರುವ ವಿವಿಧ ಗಾಮಗಳಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಭೂಸ್ಸಾಧೀನಪಡಿಸಿಕೊಂಡಿರುವ ಜಮೀನುಗಳಿಗೆ ನಿಗದಿಪಡಿಸಿರುವ ದರಕ್ಕಿಂತ ಮೂರು ಪಟ್ಟು ಹೆಚ್ಚಿನ ದರಕ್ಕೆ ಕೆ.ಐ.ಎ.ಡಿ.ಬಿ. ರವರು ಮಾರಾಟ ಮಾಡುತ್ತಿರುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ತ್ರೀ ರಿಜ್ಞಾನ್‌ ಅರ್ಷದ್‌ ಅವರು - ಕಿದ್ದಾಯಿ ಸ್ಮಾರಕ ಗಂಧಿ ಸಂಸ್ಥೆ ಆಸ್ಪತ್ರೆಗೆ ಹೊಂದಿಕೊಂಡಂತೆ ಹರ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸೇರಿದ ಸ್ಥಳದಲ್ಲಿರುವ ಬುದ್ದಿಮಾಂದ್ಯ ಮಕ್ಕಳ ಆರೈಕೆ ಕೇಂದ್ರವನ್ನು ಸ್ವಲಾಂತರ ಮಾಡುತ್ತಿರುವುದರಿಂದ ತೆರವಾಗುವ ಜಾಗವನ್ನು ರೋಗಿಗಳ ಅನುಕೂಲಕ್ಕಾಗಿ ಕಿದ್ದಾಯಿ ಸಂಸ್ಥೆಗೆ ವಹಿಸಿಕೊಡುವ ಬಗ್ಗೆ ಮಾನ್ಯ ಗಣಿ ಮತ್ತು ಬ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ 6) 7) 8) 9) 10) ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ರಾಜ್ಯದಲ್ಲಿ ಕೃಷಿ ವಿಜ್ಞಾನ, ತೊಟಗಾರಿಕೆ, ಪಶು ವೈದ್ಯಕೀಯ, ರೇಷ್ಮೆ ಕೃಷಿ, ಹೈನುಗಾರಿಕ ನಷ ಮೀನುಗಾರ ಇಲಾಖೆಯ ನೇರ ನೇಮಕಾತಿಯಲ್ಲಿ ಅವುಗಳಿಗೆ ಸಂಬಂಧಿಸಿದ ಪದವಿಯನ್ನು ಕನಿಷ್ಟ ವಿದ್ಯಾರ್ಹತೆಯನ್ನಾಗಿ ಕಡ್ಡಾಯಗೊಳಿಸಿರುವಂತೆ, ಅರಣ್ಯ ಇಲಾಖೆಯಲ್ಲಿಯೂ Wh ಅರಣ್ಯಶಾಸ್ತ ಫದವೀದರರಿಗೆ ಸಂಪೂರ್ಣ ಮೀಸಲಾತಿಯನ್ನು ಒದಗಿಸು ಏವ ಬಗ್ಗೆ ಮಾನ್ಯ ಆರಣ್ಯ ಹಾಗೂ ಆಹಾರ. ನಾಗರಿಕ ಸರಬರಾಜು ಮತ್ತು ಗ್ರಾಹಕರ ವೈವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಕೆವೈ. ನಂಜೇಗೌಡ ಅವರು - ಜಮೀನು ಪಹಣಿಯಲ್ಲಿ ತಿದ್ದುಪಡಿ ಹಾಗೂ ಲೋಪದೋಷಗಳನ್ನು ಸರಿಪಡಿಸುವ ಅಧಿಕಾರವನ್ನು ಈ ಹಿಂದೆ ಇರುವಂತೆ ತಾಲ್ಲೂಕು ತಹಶೀಲ್ಲಾರ್‌ರವರಿಗೆ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ತ್ರೀ ಪಿ. ರಾಜೇವ್‌ ಅವರು - ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಹಂಚಿಕೆಯಾಗಿದ್ದ ನಿವೇಶನವನ್ನು ಮನೆ ಮಾಲೀಕರು ನಿಯಮ ಬಾಹಿರವಾಗಿ ಧಾರ್ಮಿಕ ಉದ್ದೇಶಕ್ಕಾಗಿ ಬಳಸಲು ಯತ್ನಿಸುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಮತಿ ಕನೀಜ್‌ ಫಾತೀಮಾ ಅವರು - ಕಲಬುರಗಿ ನಗರದ ಹೊರವರ್ತುಲ ರಸ್ತೆಯಲ್ಲಿ ಖರ್ಗೆ ಪೆಟ್ರೋಲ್‌ ಬಂಕ್‌ನಿಂದ ಹುಮನಾಬಾದ್‌ ಡೈರಿ ಸರ್ಕಲ್‌ವರೆಗಿನ ಭಾಗದಲ್ಲಿ ರಸ್ತೆ ಅಪಘಾತಗಳನ್ನು ತಡೆಯುವ ಸಲುವಾಗಿ ಭಾರಿ ವಾಹನಗಳ ಸಂಚಾರವನ್ನು ಬೆಳಿಗ್ಗೆ 9 ರಿಂದ ರಾತ್ರಿ 9 ರವರೆಗೆ ನಿಷೇದಿಸುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಈಶ್ನರ್‌ ಖಂಡ್ರೆ ಅವರು - ಆರೋಗ್ಯ ಇಲಾಖೆಯಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಆರೋಗ್ಯ ನಿರೀಕ್ಷಾಣಾಧಿಕಾರಿ ಹುದ್ದೆಗಳಿಗೆ ಡಿಪ್ಲೋಮಾ ಇನ್‌ ಹೆಲ್ಮ್‌ ಇನ್‌ಪೆಕ್ಷರ್‌ ಕೋರ್ಸ್‌ ಪೂರ್ಣಗೊಳಿಸಿರುವ ಅಭ್ಯರ್ಥಿಗಳನ್ನು ನೇಮಕ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. 4) 11) ಶ್ರೀ ಸುನೀಲ ಬಿಳಿಯಾ ನಾಯ್ಕ ಅವರು - ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಬಿಡುಗಡೆ ಮಾಡಿದ ಅನುದಾನವನ್ನು ಸಕಾಲದಲ್ಲಿ ಉಪಯೋಗಿಸಲು ನಿರಾಸಕ್ತಿ ತೋರಿಸಿ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟಿ ಬುಧವಾರ, ದಿನಾಂಕ 30ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) | 1. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಐದನೇ ಪಟ್ಟಿಯ ರೀತ್ವಾ. 2. “ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ” ಮ "ಶೇಷ ಚರ್ಚೆ 3. ಪ್ರಶ್ಲೋತ್ಸರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಇಪ್ಪತ್ತೇಳನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪಶ್ನೆಗಳು ಇಪ್ಪತ್ತೇಳನೇ ಪಟ್ಟಿ 4. ಗಮನ ಸೆಳೆಯುವ ಸೂಚನೆಗಳು 1 ಶೀ ರಿಜ್ಞಾನ್‌ ಅರ್ಷದ್‌ ಅವರು - ಕಿದ್ದಾಯಿ ಸ್ಮಾರಕ ಗ್ರಂಥಿ ಸಂಸ್ಥೆ ಆಸ್ಪತ್ರೆಗೆ ಹೊಂದಿಕೊಂಡಂತೆ ಜಿ ಮತ್ತು ಮಕ್ಕಳ ಕಲ್ಯಾಣಿ ಇಲಾಖೆಗೆ ಸೇರಿದ ಸ್ಥಳದಲ್ಲಿರುವ ಬುದ್ದಿಮಾಂದ್ಯ ಮಕ್ಕಳ ಆರೈಕೆ ಕೇಂದ್ರವನ್ನು ಸಛಾಂತರ ಮಾಡುತ್ತಿರುವುದರಿಂದ ತೆರವಾಗುವ ಜಾಗವನ್ನು Eo ಗಿಗಳ ಅನುಕೂಲಕ್ಕಾಗಿ ಕದ್ದಾಯಿ ಸಂಸ್ಥೆಗೆ ವಹಿಸಿಕೊಡುವ ಬಗ್ಗೆ ಮಾನ್ಯ ಗೇಕೆ ಮತ್ತು ನಾ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. 2) ಶ್ರೀ ಪಿ. ರಾಜೀವ್‌ ಅವರು - ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದಿಂದ ಹಂಚಿಕೆಯಾಗಿದ್ದ ನಿವೇಶನವನ್ನು ಮನೆ ಮಾಲೀಕರು ನಿಯಮ ಬಾಹಿರವಾಗಿ ಧಾರ್ಮಿಕ ಉದ್ದೇಶಕ್ಕಾಗಿ ಬಳಸಲು ಯತಿ ಸುತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ರ] 3) 4) 5) 6) 7) 8) ತಿ ಶ್ರೀ ಈಶ್ವರ್‌ ಖಂಡ್ರೆ ಅವರು - ಆರೋಗ್ಯ ಇಲಾಖೆಯಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಆರೋಗ್ಯ ನಿರೀಕ್ಷಾಹಾಧಿಕಾರಿ ಹುದ್ದೆಗಳಿಗೆ ಡಿಪ್ಲೋಮಾ ಇನ್‌ "ಹೆಲ್‌ ಇನ್‌ಪೆಕ್ಷರ್‌ ಕೋರ್ಸ್‌ ನೂರ್ಣಗೆೊಳಿಸಿರುವ ಅಭ್ಯರ್ಥಿಗಳನ್ನು ನೇಮಕ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌ ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು- ಪಡುಬಿದ್ರಿ ಕಡಲ ಕಿನಾರೆಯನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಘೋಷಣೆ ಮಾಡುವ ಬಗ್ಗೆ ಹಾಗೂ ಕಾಮ ಬೀಚ್‌ನಲ್ಲಿ ಮೂಲ ಸೌಲಭ್ಯದ ಜೊತೆಗೆ ಸಾರ್ವಜನಿಕರ ರಕ್ಷಣೆಗಾಗಿ ರಕ್ತಣಾ ದಳವನ್ನು ರಚಿಸುವ ಬಗ್ಗೆ ಮಾನ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - 37।ಜೆ ಅಡಿಯಲ್ಲಿ ಸುಳ್ಳು ಪ್ರಮಾಣ ಪತ್ರ ನೀಡಿ ಪ್ರಾಂಶುಪಾಲರುಗಳಾಗಿ ಬಡ್ತಿ ಪಡೆದಿರುವ ಕಲ್ಯಾಣ ಕರ್ನಾಟಕ ಜಿಲ್ಲೆಯವರಲ್ಲದವರನ್ನು ಜೇಷ್ಟತಾ ಪಟ್ಟಿಯಿಂದ ಕೈಬಿಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಜೆವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಲಲಗೌಡ ಪಾಟೀಲ ಅವರು - ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಾಳಸಂಗಿ ಗ್ರಾಮದಲ್ಲಿ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಾರಂಭಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ್‌ ಪಾಟೀಲ್‌ ಅವರು - ಬೆಳಗಾವಿ ನಗರಕ್ಕೆ ನೀರು ಸರಬರಾಜು ಮಾಡುವ ರಕ್ಕಸಕೊಪ್ಪ ಜಲಾಶಯದ ಎತ್ತರವನ್ನು ಹೆಚ್ಚಿಸಿ ಅನಗತ್ಯವಾಗಿ ಪೋಲಾಗುತ್ತಿರುವ ನೀರನ್ನು ಸಾರ್ವಜನಿಕರ ಉಪಯೋಗಕ್ಕೆ ಬಳಸಿಕೊಳ್ಳುವ ಬಗ್ಗೆ ಮಾನ್ಯ ನಗರಾಭಿವೃದ್ದಿ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರೆಡ್ಡಿ ಅವರು - ಗುಡಿಬಂಡೆ ಹಾಗೂ ಬಾಗೇಪಲ್ಲಿ ತಾಲ್ಲೂಕುಗಳನ್ನು ಒಳಗೊಂಡ ಒಂದು ರೆವಿನ್ಯೂ ಸಬ್‌ ಡಿವಿಜನ್‌ ಕಛೇರಿಯನ್ನು ಗೌರಿಬಿದನೂರು ತಾಲ್ಲೂಕಿನಲ್ಲಿ ತೆರೆಯುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಹನ್ನೆರಡನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಮಾರ್ಚ್‌ 2022 ಶುಕವಾರ, ದಿನಾಂಕ 4 : ಅಪರಾಹ್ನ 12.30 ಗಂಟೆಗೆ 2022-23ನೇ ಸಾಲಿನ ಆಯವ್ಯಯ ಮಂಡನೆ ಶನಿವಾರ, ದಿನಾಂಕ 5 ಕಾರ್ಯಕಲಾಪಗಳು ಇರುವುದಿಲ್ಲ ಭಾನುವಾರ, ದಿನಾಂಕ 6 ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 7 » ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 8 ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 9 ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 10 i ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕವಾರ, ದಿನಾಂಕ 1 »: ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 12 » ಸಾರ್ವತ್ರಿಕ ರಜಾ ದಿನ ಭಾನುವಾರ, ದಿನಾಂಕ 13 » ಸಾರ್ವತಿಕ ರಜಾ ದಿನ ಸೋಮವಾರ, ದಿನಾಂಕ 14 » ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 15 ಖೀ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 16 ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 17 4 ಸರ್ಕಾರಿ/ ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 18 » ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 19 : ಕಾರ್ಯಕಲಾಪಗಳು ಇರುವುದಿಲ್ಲ ಭಾನುವಾರ, ದಿನಾಂಕ 20 » ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 21 : ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 22 : ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 23 £ ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 24 2: ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕವಾರ, ದಿನಾಂಕ 25 » ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 26 » ಸಾರ್ವತ್ರಿಕ ರಜಾ ದಿನ ಭಾನುವಾರ, ದಿನಾಂಕ 27 » ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 28 : ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 29 » ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 30 ವ ಸರ್ಕಾರಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನಂತರ ತಿಳಿಸಲಾಗುವುದು. ಸಭಾಧ್ಯಕ್ಷರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಸಿ ಬೆಂಗಳೂರು, ಕಾರ್ಯದರ್ಶಿ(ಪು), ದಿನಾಂಕ: 23.02.2022. ಕರ್ನಾಟಕ ವಿಧಾನ ಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. Friday, Saturday, Sunday, Monday, Tuesday, Wednesday, Thursday, Friday, Saturday, Sunday, Monday, Tuesday, Wednesday, Thursday, Friday, Saturday, Sunday, Monday, Tuesday, Wednesday, Thursday, Friday, KARNATAKA LEGISLATIVE ASSEMBLY FIFTEENTH ASSEMBLY TWELFTH SESSION PROVISIONAL PROGRAMME MARCH 2022 dated the 4" Presentation of Budget for the year 2022-23 at 12.30 p.m. dated the 5" No Sitting dated the 6" General Holiday dated the 7" dated the 8" dated the 9" dated the 10" dated the 11" dated the 12" dated the 13" dated the 14" dated the 15" dated the 16" dated the 17" dated the 18" dated the 19" dated the 20" dated the 21° dated the 22™ dated the 23 dated the 24” dated the 25” Official Business Official Business Official Business Official /Non-official Business Official Business General Holiday General Holiday Official Business Official Business Official Business Official /Non-official Business Official Business No Sitting General Holiday Official Business Official Business Official Business Official /Non-official Business Official Business 2 Saturday, dated the 26" :: General Holiday Sunday, dated the 27" :: General Holiday Monday, dated the 28" :: Official Business Tuesday, dated the 29" :: Official Business Wednesday, dated the 30” :: Official Business Further Programme if any, will be intimated later. By Order of the Speaker, M.K. VISHALAKSHI Bengaluru, Secretary(1/c), Dated: 23.02.2022. Karmataka Legislative Assembly. To: All the Hon’ ble Members of Legislative Assembly. ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY ಸಂಖ್ಯೆ: ಕವಿಸಸ/ಶಾರಶಾ/18/2018-22 ವಿಧಾನಸಭೆಯ ಸಚಿವಾಲಯ, ವಿಧಾನಸೌಧ, ಬೆಂಗಳೂರು. ದಿನಾಂಕ: 30.03.2022. ಅಧಿಸೂಚನೆ ಸೋಮವಾರ, ದಿನಾಂಕ 14ನೇ ಫೆಬವರಿ, 2022 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಹನ್ನೆರಡನೇ ಅಧಿವೇಶನವನ್ನು ಬುಧವಾರ, ದಿನಾಂಕ 30ನೇ ಮಾರ್ಚ್‌, 2022 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ. AE Vuh Label (ಎಂ.ಕೆ.ವಿಶಾಲಾಕಿ) ಕಾರ್ಯದರ್ಶಿ(ಪು), ಕರ್ನಾಟಕ ವಿಧಾನಸಭೆ. ಣೆ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. ಪ್ರತಿಗಳು: ಕರ್ನಾಟಕ ಸರ್ಕಾರದ ಮುಖ ಕಾರ್ಯದರ್ಶಿ, ಅಪರ ಮುಖ ಕಾರ್ಯದರ್ಶಿಯವರಿಗೆ, ಬೆಂಗಳೂರು. . ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವೃವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪೆಧಾನ ಕಾರ್ಯದರ್ಶಿ, ರಾಜಸಭೆ, ನವದೆಹಲಿ. . ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. . ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. . ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತು, ಬೆಂಗಳೂರು. . ಅಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೊರು. , ಮಹನಿಲೇಖಪಾಲರು, ಕರ್ನಾಟಕ, ಬೆಂಗಳೂರು, . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. . ಆಯೆಕರು” ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. . ನಿರ್ದೇಶೆಕರು, ದೂರದರ್ಶನೆ ಕೇಂದ್ರ, ಬೆಂಗಳೂರು. . ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. . ನಿರ್ದೇಶಕರು, ಮುದಣ ಮತು ಲೇಖನ ಸಾಮಗಿಗಳ ಇಲಾಖೆ, ಬೆಂಗಳೂರು. . ಮಾನ್ನ ಸಭಾಧ್ಲಕರ ಆಪ ಕಾರ್ಜಿದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. , ಮಾನೆ ಸಭಾಧಕೆರ ಸಲ್‌ಜೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. . ಮಾನೆ ಉಪ ಸಬಾಧಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಬೆ, ಬೆಂಗಳೂರು. ಮಾನ ವಿರೋದ ಪಕೆಜ ನಾಮೆಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. . ಮಾನೆ ಸರ್ಕಾರಿ ಮುಸ್ಲಿ ಸಚೇತಕರ ಆಪೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಮಾನ್ಸ ವಿರೋಧ ಪಕ್ಷದೆ ಮುಖ್ಯ ಸಚೇತೆಳರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. .ಕರ್ನಾ'ಟಕ ವಿಧಾನಸಡೆಯ ಎಲ್ಲಾ ಅಧಿಕಾರಿಗಳಿಗೆ" - ಮಾಹಿತಿಗಾಗಿ. [NUN mm SNES SS SL RL NI Ie) Nn skskkskok ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY No.KLAS/LGA/18/2018-22 Legislative Assembly Secretariat, Vidhana Soudha, Bengaluru. Date: 30.03.2022. NOTIFICATION The meeting of the Twelfth Session of the Fifteenth Legislative Assembly, which commenced on Monday, the 14" February, 2022 is adjourned sine-die on Wednesday, the 30°" March, 2022. 0 ML salad (M.K.VISHALAKSHI Secretary(1/c), Karnataka Legislative Assembly. To, All the Hon’ble Members of Karnataka Legislative Assembly. Copy to: The Chief Secretary and Additional Chief Secretaries to Government of Karnataka, Bengaluru. The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon'ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. 10. The Resident Commissioner, Karnataka Bhavan, New Dethi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14. The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The P.S to Hon’ ble Speaker, Karnataka Legislative Assembly, Bengaluru. 20. The Advisor to Hon’ ble Speaker, Karnataka Legislative Assembly, Bengaluru. 21. The P.S to Hon’ble Deputy Speaker, Karnataka Legislative Assembly, Bengaluru. 22. The P.S to Leader of Opposition, Karnataka Legislative Assembly, Bengaluru. 3. The P.S to Government Chief Whip, Karnataka Legislative Assembly, Bengaluru. 24. The P.S to Opposition Chief Whip, Karnataka Legislative Assembly, Bengaluru. 25. All the Officers of Karnataka Legislative Assembly Secretariat — for information. DRADNLEVN kkk kk ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಲಘು ಪ್ರಕಟಣೆ ಭಾಗ - 2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಮಂಗಳವಾರದ, ದಿನಾಂಕ 10ನೇ ಮೇ, 2022. ಸಂಖ್ಯೆ 243 ವಿಧಾನಸಭೆಯ ಅಧಿವೇಶನದ ಮುಕ್ತಾಯ ಬುಧವಾರ, ದಿನಾಂಕ 30ನೇ ಮಾರ್ಜ್‌, 2022 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ 15ನೇ ವಿಧಾನಸಭೆಯ ಹನ್ನೆರಡನೇ ಅಧಿವೇಶನವನ್ನು 2022ನೇ ಏಪಿಲ್‌ 22ರ ಅಧಿಸೂಚನೆ ಕಮಾಂಕ: ಸಂವ್ಯಶಾಇ 05 ಸಂವ್ಯವಿ 2022ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆಂದು ಶೂ ಮೂಲಕ ಮಾನ್ಯ ಸದಸ್ಯರಿಗೆ ತಿಳಿಸಲಾಗಿದೆ. ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ(ಪು). ಕರ್ನಾಟಕ ವಿಧಾನಸಭೆ. ಗೆ: ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. ಪತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವೃವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. ಪಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ. ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. x ಸ್ಥಾನಿಕ ಆಯುಕ್ತರು. ಕರ್ನಾಟಕ ಭವನ, ನವದೆಹಲಿ. . ಕಾರ್ಯದರ್ಶಿ,`ಕರ್ನಾಟಕ ವಿಧಾನ ಪರಿಷತ್ತು ಬೆಂಗಳೂರು. . ಅಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೂರು. . ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕರು, ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇಶೆಕರು, ದೂರದರ್ಶನೆ ಕೇಂದ, ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದಣ ಮತು ಲೇಖನ ಸಾಮಗಿಗಳ ಇಲಾಖೆ, ಬೆಂಗಳೂರು. 19. ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯೆದರ್ಶಿ, ಕರ್ನಾಟಕ ವಿಧಾನಸಭೆ. ಬೆಂಗಳೂರು. 20. ಮಾನ್ನ ಸಭಾಧಕರ ಸಲಿಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ಮಾನೆ ಉಪ ಭಾದ್ದಕರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 22. ಮಾನೆ ವಿರೋಧ ಪಕೆಜ ನಾಯೆಕರ ಆಪ, ಕಾರ್ಯದರ್ಶಿ, ಕರ್ನಾಟಕ ವಿಧಾನಸಬೆ, ಬೆಂಗಳೂರು. 23. ಮಾನೆ ಸರ್ಕಾರಿ ಮುಖಿ ಸಚೇತಕರ ಆಷೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಮಾನ್ನ ವಿರೋಧ ಪಕ್ಷದೆ ಮುಖ್ಯ ಸಜೇತೆೆರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ಬೆಂಗಳೂರು. 25. ಕನಾಟಕ ವಿಧಾನಸಥೆಯ ಎಲ್ಲ್‌ ಅಧಿಕಾರಿಗಳಿಗೆ"- ಮಾಹಿತಿಗಾಗಿ. DEES SOAANMALHNE kokeokok sk KARNATAKA LEGISLATIVE ASSEMBLY FIFTEENTH ASSEMBLY BULLETIN PART-II (General information relating to Parliamentary and Other Matters) Tuesday, 10" May, 2022. No: 243 PROROGATION OF SESSION OF THE LEGISLATIVE ASSEMBLY Hon’ble Members are hereby informed that the 12" Session of the 15" Legislative Assembly, which was adjourned sine-die on Wednesday, the 30" March, 2022 has been prorogued by the Hon'ble Governor of Karnataka vide Notification No.DPAL 05 SAMVYAVI 2022, Dated 22" April, 2022. M.K. VISHALAKSHI, Secretary (|/c), Karnataka Legislative Assembly. To, All the Hon’ ble Members of Karnataka Legislative Assembly. Copy to: The Chief Secretary and Additional Chief Secretaries to Government of Karnataka, Bengaluru. The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon”ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. 10. The Resident Commissioner, Karnataka Bhavan, New Delhi. 1]. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14. The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The P.S to Hon’ble Speaker, Karnataka Legislative Assembly, Bengaluru. 20. The Advisor to Hon’ ble Speaker, Karnataka Legislative Assembly, Bengaluru. 21. The P.S to Hon’ble Deputy Speaker, Karnataka Legislative Assembly, Bengaluru. 22. The P.S to Leader of Opposition, Karnataka Legislative Assembly, Bengaluru. 23. The P.S to Government Chief Whip, Karnataka Legislative Assembly, Bengaluru. 24. The P.S to Opposition Chief Whip, Karnataka Legislative Assembly, Bengaluru. 25. All the Officers of Karnataka Legislative Assembly Secretariat — for information. ANH MUN- pe Re ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಹನ್ನೆರಡನೇ ಅಧಿವೇಶನ ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಬುಧವಾರ, 23ನೇ ಫೆಬ್ರವರಿ 2022 ಸಂಖ್ಯೆ:234 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಶುಕ್ರವಾರ, ದಿನಾಂಕ 4ನೇ ಮಾರ್ಚ್‌ 2022ರಂದು ಅಪರಾಹ್ನ 12.30 ಗಂಟೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಭೆಯ 12ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾಂಕ: 4, 7, 8, 9, 10, 11, 14, 15, 16 17, 18, 21, 22. 23, 24, 25, 28, 29 ಮತ್ತು 30ನೇ ಮಾರ್ಚ್‌ 2022 1. ಪ್ರಶ್ನೆಗಳು (ನಿಯಮಗಳು 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-1! ಮತ್ತು 2ರಲ್ಲಿ ನಮೂದಿಸಿರುವ ಲ ಷರತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳು / ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳನ್ನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕ ಪರಿಗಣಿಸಲಾಗುವುದು. ಆ ಪಶ್ನೆಗಳೂ ಒಳಗೊಂಡಂತೆ, ದಿನವೊಂದಕ್ಕೆ ಗರಿಷ್ಠ ಐದು(5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಪ್ರಸ್ತುತ ಅಧಿವೇಶನದ ಅವಧಿಯಲ್ಲಿ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸಮೂಹವಾರು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಮಧ್ಯಾಹ್ನ 3.00 ಗಂಟೆಯ ಒಳಗಾಗಿ ಮಾತ್ರ ನೀಡಲು ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ಟೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಲ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಪಡ] ನಷವಾತನನ ಸಮಾ ಪಗ್‌ ಸಾನ ಪಗ ಸಾಚನಾ | ವ್ಯಾರಡ್‌ ನಡೆಯುವ ಸಂಖ್ಯೆ ದಿನಾಂಕ ಪತ್ರಗಳನ್ನು ಸ್ಫೀಕರಿಸಲು | ಪತ್ರಗಳ ಬ್ಯಾಲೆಟ್‌ | ಸ್ಥಳ ಮತ್ತು ಸಮಯ ಕೊನೆಯ ದಿನಾಂಕ ನಡೆಸುವ ದಿನಾಂಕ - T 10. | 07052022 | -A 25.02.2022 28.02.2022 (ಸೋಮವಾರ) > 08032022 | GB 25.02.2022 02.03.2022 & (ಮಂಗಳವಾರ) . J K | & 59 ಸ ನ್ಸಸೆ ತ I2. | 09.03.2022 | w-C 25.02.2022 03.03.2022 } 48 (ಬುಧವಾರ) ಸನ] ೬ ಚ್ಹೌ 3 £8 8 F 13. | 10032022 | g-D 28.02.2022 04.03.2022 k K; (ಗುರುವಾರ) 14 | 11.03.2022 | w-E 28.02.2022 04.03.2022 (ಶುಕ್ರವಾರ) 14.03.2022 1S. 02.03.2022 05.03.2022 ಅ-Aಿ (ಸೋಮವಾರ) NS 03.03.2022 07.03.2022 (ಮಂಗಳವಾರ) le 16.03.2022 04.03.2022 08.03.2022 2-—C (ಬುಧವಾರ) 17.03.2022 18, 503.2022 9.03.202 ಕ 05.03.20 09.03.2022 (ಗುರುವಾರ) 19, | 18.03.2022 07.03.2022 10.03.2022 ಉ-E (ಶುಕ್ರವಾರ) 20, | 2103.2022 08.03.2022 11.03.2022 ಅ-ಹಡಿ (ಸೋಮವಾರ) 2], | 223.2022 09.03.2022 14.03.2022 ©-B (ಮಂಗಳವಾರ) 22. | 23.03.2022 10.03.2022 15.03.2022 ಇ-C (ಬುಧವಾರ) 23. | 24.03.2022 11.03.2022 16.03.2022 ಈ-D (ಗುರುವಾರ) ಕಾರ್ಯದರ್ಶಿಯವರ ಕೊಠಡಿ, ಕೊಠಡಿ ಸಂಖ್ಯೆ:121, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು ಹ್ಹ 3.00 ಗಂಟೆಗೆ ಲಿ, p) ಸಮಯ: ಮಧಾ 25.03.2022 14.03.2022 17.03.2022 24 ಹ | " | (ಶುಕ್ರವಾರ) P 25, | 28.03.2022 R 15.03.2022 18.03.2022 | 4 ೩ ಅ- Ww [3 B Ke: (ಸೋಮವಾರ) 3 » 3 Kes CR SO ನೆ BE 26. | 29.03.2022 N 16.03.2022 19.03.2022 [4 _ [: 1 ಆ- 4 g) i 9 4 (ಮಂಗಳವಾರ) 4 3 27. | 30.03.2022 16.03.2022 19.03.2022 \ ಇ-C (ಬುಧವಾರ) ನಿಯಮ 39ರ ಮೇದೆಗೆ ಪಶ್ನೆಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು ಮತ್ತು ನಿಯಮ 41ರ ಮೇರೆಗೆ ಉತ್ತರಗಳನ್ನು ಒದಗಿಸಲು ಇರುವ 10 ದಿವಗಳ ಕಾಲಾವಕಾಶವನು y [4 ಪ್ರಸ್ತುತ ಅಧಿವೇಶನದ ಪಕಶೋತ್ಸ್ತರ ದಿನಾಂಕಗಳ ಅವಧಿಗೆ ಮಾತ್ರ ಕಡಿತಗೊಳಿಸಲಾಗಿರುತ್ತದೆ. ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಈ ಕೆಳಕಂಡ ಪಟ್ಟಿಯಲ್ಲಿ ನೀಡಲಾಗಿದೆ:- ಪ್ರಶ್ನೆಗಳಿಗೆ ಉತ್ತರ ನೀಡುವ | ದಿನಾಂಕ 07, 14, 21 ಮತ್ತು 28ನೇ ಮಾರ್ಚ್‌ 2022 | (ಸೋಮವಾರ) ಸಮೂಹ ಅ-ಸA ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ಕಂದಾಯ ಸಚಿವರು ಕಂದಾಯ ಇಲಾಖೆಯಿಂದ ಮುಜರಾಯಿ ಹೊರತುಪಡಿಸಿ ಕಂದಾಯ ವಸತಿ ಹಾಗೂ ಮೂಲಸೌಲಭ್ಯ| 1 ವಸತಿ ಇಲಾಖೆ ಅಭಿವೃದ್ಧಿ ಸಚಿವರು 2. ಮೂಲಸೌಲಭ್ಯ ಅಭಿವೃದ್ದಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಮೂಲಸೌಲಭ್ಯ ಅಭಿವೃದ್ಧಿ ಮೀನುಗಾರಿಕೆ, ಬಂದರು |. ಪಶುಸಂಗೋಪನೆ ಮತ್ತು ಮತು ಒಳನಾಡು ಜಲಸಾರಿಗೆ ಮೀನುಗಾರಿಕೆ ಇಲಾಖೆಯಿಂದ Rr ಮೀನುಗಾರಿಕೆ } ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಬಂದರು ಹಾಗೂ ಒಳನಾಡು ಜಲಸಾರಿಗೆ ಲೋಕೋಪಯೋಗಿ ಸಚಿವರು ಲೋಕೋಪಯೋಗಿ ಇಲಾಖೆ ಪಶುಸಂಗೋಪನೆ ಮತ್ತು ಮೀಮಗಾರಿಕೆ ಇಲಾಖೆಯಿಂದ ಪಶುಸಂಗೋಪನೆ ಮುಜರಾಯಿ ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರು 1. ಕಂದಾಯ ಇಲಾಖೆಯಿಂದ ಮುಜರಾಯಿ 2. ಅಲಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಸ್‌ ಇಲಾಖೆಯಿಂದ ಹಜ್‌ ಮತ್ತು ವಕ್‌ ಫೆ ಸಮೂಹ ಆ-8 ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತಿಗಳು 08, 15, 22 ಮತ್ತು 29ನೇ ಮಾರ್ಚ್‌ 2022 (ಮಂಗಳವಾರ) ಮುಖ್ಯಮಂತಿಗಳು 4. ನಗರಾಭಿವೃದ್ದಿ ಇಲಾಖೆಯಿಂದ ಬೆಂಗಳೂರು ಅಭಿವೃದ್ಧಿ 5. ಒಳಾಡಳಿತ ಇಲಾಖೆಯಿಂದ ಗುಪ್ತಚರ" 6. ಹಂಚಿಕೆಯಾಗದ ಇನ್ನಿತರೆ ಖಾತೆಗಳು. ಜಲಸಂಪನೂಲ ಇಲಾಖೆಯಿಂದ ಭಾರಿ ಮತ್ತು ಮಧ್ಯಮ ನೀರಾವರಿ ಸಣ್ಣಿ ನೀರಾವರಿ ಹಾಗೂ ಕಾನೂನು, ಸಂಸದೀಯ | ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು |. ಜಲಸಂಪನೂಲ ಇಲಾಖೆಯಿಂದ ನೀರಾವರಿ ಮತ್ತು ಅಂತರ್ಜಲ ಅಭವೃದ್ಧಿ 3. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಗೃಹ ಸಚಿವರು ಒಳಾಡಳಿತ ಇಲಾಖೆಯಿಂದ ಗುಪ್ತಚರ ವಿಭಾಗ ಹೊರತುಪಡಿಸಿ ಒಳಾಡಳಿತ ಕಾರ್ಮಿಕ ಸಚಿವರು ಕಾರ್ಮಿಕ ಇಲಾಖೆ ಅಬಕಾರಿ ಸಚಿವರು ಆರ್ಥಿಕ ಇಲಾಖೆಯಿಂದ ಅಬಕಾರಿ ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ 09, 16, 23 ಮತ್ತು 30ನೇ ಮಾರ್ಚ್‌ 2022 (ಬುಧವಾರ) ಸಾರಿಗೆ ಇಲಾಖೆ . ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ . ಸಮಾಜ ಕಲ್ಯಾಣ ಇಲಾಖೆ ಸಬಲೀಕರಣ ಮತ್ತು ಕ್ರೀಡಾ 2. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಇಲಾಖೆ | ಕೃಷಿ ಸಚಿವರು ಕೃಷಿ ಇಲಾಖೆ | ರೇಷ್ಮೆ ಹಾಗೂ ಯುವ 1. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ ರೇಷ್ಮೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಸಚಿವರು 2. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತೋಟಗಾರಿಕೆ ಹಾಗೂ ಯೋಜನೆ, |. ತೋಟಗಾರಿಕೆ ಮತ್ತು ರೇಷ್ಟೆ ಇಲಾಖೆಯಿಂದ ತೋಟಗಾರಿಕೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಮೂಹ ಹ-ರ ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು ) ಇಲಾಖೆಗಳು 10, 17 ಮತ್ತು 24ನೇ ಮಾರ್ಚ್‌ 2022 (ಗುರುವಾರ) ಅರಣ ಆಹಾರ, F) ನಾಗರೀಕ ಸರಬರಾಜು ಮತ್ತು ಹಾಗೂ |. ಅರಣ್ಯ ಪರಿಸರ ಮತು ಜೀವಿಶಾಸ (bel ಇಲಾಖೆಯಿಂದ ಅರಣ್ಯ. ಗ್ರಾಹಕರ ವ್ಯವಹಾರಗಳ 2. ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಇಲಾಖೆ ಉನ್ನತ ಶಿಕಣ, ಮಾಹಿತಿ |1ಶಿಕಣ ಇಲಾಖೆಯಿಂದ ಉನ್ನತ ಶಿಕಣ p) ಮಿ pi pe ತಂತ್ರಜ್ಞಾನ ಮತ್ತು ಜೈವಿಕ | 2.ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ 4 | ತಂತ್ರಜ್ಞಾನ, ವಿಜ್ಞಾನ ತ್ತು | ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ತಂತಜಾನ ಹಾಗೂ 3.ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ತ್ರ ನ ಜೀವನೋಪಾಯ ಇಲಾಖೆ ಕಲ್ಯಾಣ ಹಾಗೂ ವೈದ್ಯಕೀಯ ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಜೀವಿಶಾಸ ಮತು ಪರಿಸರ |. ಆರಣ್ಣ ಪರಿಸರ ಮತು ಜೀವಿಶಾಸ ಮೆ ೨ ಪಿ ೨ ಮೆ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಪಠಿಸರ ಮತ್ತು ಎನ್‌ ಸಚಿವರು ಜೀವಿಶಾಸ್ತ್ರ 2. ಪ್ರವಾಸೋದ್ಯಮ ಇಲಾಖೆ. ಆರೋಗ್ಯ ಮತ್ತು ಕುಟುಂಬ 1. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ. 2; ವೈದ್ಯಕೀಯ ಶಿಕ್ಷಣ ಇಲಾಖೆ. 1. ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಮತ್ತು ಪೌಢ ಶಿಕ್ಷಣ 2 ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸಕಾಲ. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು 1. ಇಂಧನ ಇಲಾಖೆ 2. ಕನ್ನಡ ಮತ್ತು ಗ್‌ ್ಸ ಸಂಸ್ಕೃತಿ ಇಲಾಖೆ ಸಮೂಹ ಉ-೬E ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು 11, 18 ಮತ್ತು 25ನೇ ಮಾರ್ಚ್‌ 2022 (ಶುಕ್ರವಾರ) ಬಹತ್‌ ಮತು ಮಧಮ ಲ 5 ನಿ ಕೈಗಾರಿಕಾ ಸಚಿವರು [SSS ಸಹಕಾರ ಸಚಿವರು ನಗರಾಭಿವೃದ್ಧಿ ಸಚಿವರು NS NSN ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂav೪(KUWSDB), ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (KUIDFC) uಳಗೊಂಡಂತೆ ನಗರಾಭಿವೃದ್ಧಿ ಇಲಾಖೆ (ಬೆಂಗಳೂರು ಅಭಿವೃದ್ದಿ, ಬೃಹತ್‌ ಬೆಂಗಳೂರು ಮಹಾವಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಬೆಂಗಳೂರು ನೀರು ಸರಬರಾಜು ಮತ್ತು ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ದಿ ಪ್ರಾಧಿಕಾರ, ಬೆಂಗಳೂರು ಮೆಟ್ರೋ ರೈಲು ವ ನಿಯಮಿತ ಹಾಗೂ ನಗರ ಯೋಜನಾ ನಿರ್ದೇಶನಾಲಯ ಹೊರತುಪಡಿಸಿ) ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು 1) ನಗರಾಭಿವೃದ್ಧಿ ಇಲಾಖೆಯಿಂದ ಪುರಸಭೆ ಸ್ಥಳೀಯ ಸಂಸ್ಥೆಗಳು (ನಗರ ಸಭೆಗಳು, ಪುರಸಭೆಗಳು ಮತು ಪಟ್ಟಣ ಪಂಚಾಯಿತಿಗಳು) 2) ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು 3) ಸಾರ್ವಜನಿಕ ಉದ್ದಿಮೆಗಳ ಇಲಾಖೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವದಿ, ೪" ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು ಗಣಿ ಮತ್ತು ಭೂ ವಿಜ್ಞಾನ. 2. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಕೈಮಗ್ಗ ಮತು ಜವಳಿ |. ವಾಣಿಜ್ಯ ಮತು ಕೈಗಾರಿಕೆ ಇಲಾಖೆಯಿಂದ N J) ೨ ಸಚಿವರು ಕೈಮಗ್ಗ ಮತ್ತು ಜವಳಿ 2 ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ದವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನು, ಸರ್ಕಾರದಿಂದ ಅಪೇಕ್ಷೆಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟೆ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ.(ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅನುಮತಿಸಲಾಗುವುದು) ಅರ್ಧ ಗಂಟಿ ಕಾಲಾವಧಿಯ ಸೂಚನಾ ಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. ತಿ ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪಾರಂಭಗೊಳುವ ಖಿ p ಫ — ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ತ ಳ್ಫ ಯಾವುದೇ ಘಟನಾವಳಿಯನ್ನು > fd ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತದೆ. 0 4. ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯಂತ ಮಹತ್ವವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ನೋತ್ತರ, ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುವ feko) ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನು, ನೀಡಬಹುದಾಗಿರುತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಟಿಯ ಮಹತದ ವಿಷಯಗಳನ್ನು ಮಾನ್ಯ ಸಚೆವರ ಗಮನಕ್ಕೆ ತರಲಿಚ್ಛಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಯರ ವಿಧೇಯಕಗಳನ್ನು ನಿಯಮ 75(1) ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಟಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. 11 ಖಾಸಗಿ ಸದಸ್ಯರ ವಿಧೇಯಕಗಳು ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ I ಲ್ಲಿ ಸ್ಪೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ. (ನಿಯಮ 136 ರಿಂದ 145) ಖಾಸಗಿ ಸದಸ್ಯರ ಖಾಸಗಿ ಸದಸ್ಯರ ಖಾಸಗಿ ಸದಸ್ಯರ ಕಾರ್ಯಕಲಾಪಗಳಿಗೆ ವಿಧೇಯಕ ಮತ್ತು ವಿಧೇಯಕ ಮತ್ತು ಬ್ಯಾಲೆಟ್‌ ನಡೆಯುವ ಗೊತ್ತುಪಡಿಸಿದ ನಿರ್ಣಯಗಳ ಸೂಚನಾ ನಿರ್ಣಯಗಳಿಗೆ ಸ್ಥಳ ಮತ್ತು ಸಮಯ ದಿನಾಂಕ ಪತ್ರಗಳನ್ನು ಸ್ವೀಕರಿಸಲು ಬ್ಯಾಲೆಟ್‌ ನಡೆಸುವ ಕೊನೆಯ ದಿನಾಂಕ ದಿನಾಂಕ 10.03.2022 03.03.2022 08.03.2022 _ ke (ಗುರುವಾರ) (ಗುರುವಾರ) (ಮಂಗಳವಾರ) FE | -¥o 2 te 17.03.2022 10.03.2022 15.03.2022 Ke K Ne (ಗುರುವಾರ) (ಗುರುವಾರ) (ಮಂಗಳವಾರ) ಸ BH 4 nA 3% 24.03.2022 17.03.2022 22.03.2022 §% # | (ಗುರುವಾರ) (ಗುರುವಾರ) (ಮಂಗಳವಾರ) B k 8. ಅರ್ಜಿಗಳು ದೃಷ್ಟಿಯ ನಾಗರೀಕರ [0 ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. 12 ಕರ್ನಾಟಕ ವಿಧಾವ ಸಬೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪಣೆ ಪಡೆದು, ಇನ್ನುಳಿದ po) ವಿಷಯಗಳನ್ನು ಚರ್ಚಿಸಲು /ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-1 ಮತ್ತು 2 ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ವು) ಕರ್ನಾಟಕ ವಿಧಾನ ಸಬೆ ಇವರಿಗೆ: ಕರ್ನಾಟಕ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಪ್ರಶ್ನೆಗಳು, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಒಳಗೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ:128, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ನೀಡತಕ್ಕದ್ದು ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. 13 ವಿಧಾನ ಸಭೆಯ ಮಾನ್ಯ ಸದಸ್ಮರು ಸೂಚನಾ ಪತ್ರಗಳನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) [4 ಶಿ 13. ಪಶ್ನೆ ರು ಒಂದೇ ವಿಚಾರಕ್ಕೆ ಸಂಬಂಧಪ ಶಿರತಕ್ಕದ್ದು; hg ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ತಾಗಿ ಕೇವಲ ಒಂದು ಕೋರಿಕೆಯ ರೂಪದಲ್ರಿರತಕ್ಷದ್ದು; ಜು ಶಬ ಅದು ಸಂದಿಗ್ಗವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರ ತಕ್ಕದ್ದಲ್ಲ; ey ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಕಾಸ ತೃತೆಯ ಬಗ್ಗೆ ಸದಸ್ಯರು ತಾವೇ ಜವಾಬ್ದಾ. ರರಾಗಿರತಕ್ಕದ್ದು; . ಅದು, ಚರ್ಚೆಗಳನ ಅನುಮಾನಿತ ನಿರ್ಧಾರಗಳನ್ನು, ಅಣಕದ ಮಾತುಗಳನ್ನು ದರಲ್ಲ ಯಾವುದಾದರೂ ಒಮ ವಿಚಾರದ ಮೇಲೆ ಅಭಿಪ್ರಾಯವನ್ನು ವೃಕ್ತಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ಪಭಾವಗಳ Wi ಪ್ರಶೆ ಯನ್ನು ಕೇಳತಕದಲ; ವಿ ರ pS pe ಠ . ಸರ್ಕಾರಕ್ಕೆ ರ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಷದಲ್ಲ; ಕ ರ . ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅಂತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕದಲ್ಲ; . ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ಧ್ವನಿತಗೊಳ್ಳುವಂತಿರತಕ್ಕದಲ್ಲ; ಒಂದು ಪುಶ್ಲೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದಿರುವಂತಹ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ಲಿಸತಕ್ಷದಲ್ಲ; 14 14. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೋ ಅಂಥ ಪಕ್ಲೆಗಳಲ್ಲಿ ಅಡಕವಾಗಿರುವ ಅಂಶ ಶಗಳನ್ನೇ ಕುರಿತು ಆ BD 15, ಅದರಲ್ಲಿ ಕುಲ್ಲಕ ವಿಷಯಗಳ ಬಗೆ ವಿವರಗಳನ್ನು ಕೇಳತಕ್ಕದ ದಲ್ಪ; ಲು ಮಾ [a 16. ಅದರಲ್ಲಿ, ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು 18. ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ಮು ನಿ a) ಹ್ಹ [a ನ ನಿಯಂತ್ರಣಕ್ಕೊಳ ಪಟ್ಟಿರುವ ವಿಷಯಗಳನು ್ಸಿ ಕುರಿತು ಪಶ್ಲಿಸತಕ್ಕದಲ್ಲ; 19. ಅದರಲ್ಲಿ ಭಾರತದ Ce ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ಲಿಸತಕ್ಕದಲ್ಲ; 20.ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಜಾ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾ ನಾತ್ಮಕ. ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾ ಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ. 21. ಅದರಲ್ಲಿ ನ್ಯಾಯಿಕ ಅಥವಾ ಅರೆನ್ವಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ದ ನ್ಯಾಯಾಧೀಕರಣ ಸನ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೇ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕದಲ್ಲ. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ. ಕಾರ್ಯವಿಧಾನ ಅಥವಾ ವಿಚಾರಣೆ # [Se ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; 22.ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸಷೀಕರಣವನ್ನು ಕೇಳಬಹುದು. ಆದರೆ, ಒಟಿನಲ್ಲಿ ಪ್ರಶ್ನೆಯನ್ನು ಕೇಳುವ [a) ಗಿ ಬಲಿ ಲ ಬನು ಪು ವ್ಸ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ, ಕೈಗೊಂಡ ಯಾವುದೇ ನಿರ್ದಿಷ್ಟ ಕಮದ ಬಗ್ಗೆ ಅದು ಸಲಹೆ ಆಗಿರಬಾರದು; 15 ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದಲ್ಲಿ ದಿನಾಂಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. ಸ (£1 Nc (ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. ಈ (WL ಶ್ಲೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. (ವ (4 ಶ್ಲೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ 2 ಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. kk kkk 16 ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 4ನೇ ಮಾರ್ಚ್‌, 2022 (ಸಮಯ: ಅಪರಾಹ್ನ 12.30 ಗಂಟೆಗೆ) ಆಯವ್ಯಯ ಮಂಡನೆ ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಯವರು) 2022-23ನೇ ಸಾಲಿನ ಆಯವ್ಯಯ ಅಂದಾಜುಗಳನ್ನು ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರು KARNATAKA LEGISLATIVE ASSEMBLY (15th ASSEMBLY) TWELFTH SESSION LIST OF BUSINESS Friday, the 4th March, 2022 (Time: 12.30 p.m.) PRESENTATION OF BUDGET Sri Basavaraj Bommai (Hon’ble Chief Minister) to present the Budget Estimates for the year 2022-23. M.K.VISHALAKSHI Secretary (1/c) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 7ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) A) 1. ಪ್ರಶ್ಸೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಹತ್ತನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪಶ್ನೆಗಳು ; ಹತ್ತನೇ ಪಟ್ಟಿ 2 ವಿತ್ತೀಯ ಕಾರ್ಯಕಲಾಪಗಳು 2022-23ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀ ಎ.ಟಿ. ರಾಮಸ್ಥಾಮಿ ಅವರು - ಬೆಂಗಳೂರು ನಗರ ಜಿಲ್ಲೆ ಬೇಗೂರು ಹೋಬಳಿ ಹುಳಿಮಾವು ಗಾಮದಲ್ಲಿ ಸರ್ಕಾರಿ ಭೂಮಿಯ ಹಕ್ಕು ದಾಖಲೆಗಳನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಯ ಹೆಸರುಗಳಿಗೆ ದಾಖಲೆ ಮಾಡಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಇದೇ ರೀತಿ ರಾಜ್ಯದಲ್ಲಿ ಹಲವಾರು ಪ್ರಕರಣಗಳಲ್ಲಿ ಸರ್ಕಾರದ ಆಸ್ತಿ ಲೂಟಿಯಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 4. ಗಮನ ಸೆಳೆಯುವ ಸೂಚನೆಗಳು 1) ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕವೆಂದು ನಾಮಕರಣ ಮಾಡಿರುವುದರಿಂದ, ವಾಯುವ್ಯ ಕರ್ನಾಟಕ ರಾಜ್ಯ ರಸ್ತ ಸಾರಿಗೆ ಸಂಸ್ಥೆಯನ್ನು "ಕಿತ್ತೂರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ' ಎಂದು ಮರು ನಾಮಕರಣ ಮಾಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. 2) ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ವಿಧಾನಸಭಾ ಕ್ಷೇತದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಚೆನ್ನದಾಸರ್‌ ಕುಟುಂಬಗಳಿಗೆ ಪಡಿತರ ಚೀಟಿ, ಮಕ್ಕಳ ವಿದ್ಯಾಭ್ಯಾಸ ಹಾಗೂ ಇತರೆ ಸಾಮಾಜಿಕ ಭದತೆ ಪಡೆಯಲು ತೊಂದರೆಯಾಗುತ್ತಿರುವುದರಿಂದ ಸದರಿ ಕುಟುಂಬಗಳಿಗೆ ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. | 42 3) 4) 5) 6) 7) 8) ಶ್ರೀ ಅಮರೇಗೌಡ ಲಿಂಗನಗೌಡ ಪಾಟೀಲ ಬಯ್ಯಾಪುರ ಅವರು - ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ರಾಜ್ಯದ "ವವಧ ತಾಲ್ಲೂಕುಗಳಿಗೆ ಮಂಜೂರು ಮಾಡಲಾಗಿರುವ ತಾಯಿ ಮತ್ತು ಮಕ್ಕಳ ಹೆರಿಗೆ ಆಸ್ಪತ್ರೆಗಳನ್ನು ರಾಜ್ಯ ಸರ್ಕಾರದಿಂದ ಮಂಜೂರು ಮಾಡಲು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಿ ಹಾಗೂ ವೈದ್ಯಕೀಯ ಶಿಕ್ಷಣ ಸಜೆವರ ಗಮನ ಸೆಳೆಯುವುದು ಶ್ರೀ ಪಿ. ರಾಜೀವ್‌ ಅವರು - ಬೆಳಗಾವಿ ಜಿಲ್ಲೆ, ಕುಡಚಿ ಮತಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಮಕ್ಕಳ ಅನುಪಾತಕ್ಕೆ ಸರಿಯಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಹಾಗೂ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪೌಢಶಿಕ್ಷಣ ಹಾಗೂ ಸಕಾಲ ಸಜೆವರ ಗಮನ ಸೆಳೆಯುವುದು. ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ಕೃಷ್ಣಾ ಮೇಲ್ಲಂಡೆ ಯೋಜನೆಯ ಹಂತ 1 ಮತ್ತು 2ರಲ್ಲಿ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ ಕಲ್ಲಿಸಲಾಗಿರುವ ಪುನರ್‌ ವಸತಿ ಕೇಂದಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು - ನಿರ್ಮಾಣ ಕಾಮಗಾರಿಗಳ ವೆಚ್ಚವು ಇತ್ತೀಚೆಗೆ ಹೆಚ್ಚಾಗಿರುವುದರಿಂದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ತೊಂದರೆಯಾಗುತ್ತಿರುವುದರಿಂದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು ಹಚ್ಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ಥಾಮಿ ಅವರು - ಅರಕಲಗೂಡು ಮತ್ತು ರಾಮನಾಥಪುರದಲ್ಲಿರುವ ಬಾಲಕಿಯರ ಪದವಿಪೂರ್ವ ಕಾಲೇಜುಗಳಿಗೆ ಕೌನ್ಸಿಲಿಂಗ್‌ ಮೂಲಕ ಬಂದಿದ್ದ ಭೌತಶಾಸ್ತ್ರ ಮತ್ತು ಜೀವಶಾಸ್ತ್ರ ಉಪನ್ಯಾಸಕರುಗಳನ್ನು ಬೇರೆಡೆಗೆ ನಿಯೋಜಿಸಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪೌಢಶಿಕ್ಷಣ ಹಾಗೂ ಹು ಸಜೆವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರೆಡ್ಡಿ ಅವರು - ಗೌರಿಬಿದನೂರು ತಾಲ್ಲೂಕು ನಗರಸಭೆ ಸರಹದ್ದಿನ 5 ಕಿ.ಮೀ. ವ್ಯಾಪ್ಪಿಯಲ್ಲಿ ಬರುವ ಹಳ್ಳಿಗಳಿಗೆ ಬಗರ್‌ಹುಕುಂ ಸಾಗುವಳಿಯನ್ನು ಮಂಜೂರು ಮಾಡಿ ಹೊರಡಿಸಿರುವ ಆದೇಶದಿಂದ ರೈತರಿಗೆ ಅನ್ಮಾಯವಾಗುತ್ತಿರುವುದರಿಂದ. ಸದರಿ ಆದೇಶವನ್ನು ಪುನರ್‌ ಪರಿಶೀಲಿಸಿ 3 ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ PO ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 8ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹನ್ನೊಂದನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹನ್ನೊಂದನೇ ಪಟ್ಟಿ 2. ವಿತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. 3. ಗಮನ ಸೆಳೆಯುವ ಸೂಚನೆಗಳು ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ಕೃಷ್ಣಾ ಮೇಲ್ಲಂಡೆ ಯೋಜನೆಯ ಹಂತ | ಮತ್ತು 2ರಲ್ಲಿ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ ಕಲ್ರಿಸಲಾಗಿರುವ ಪುನರ್‌ ವಸತಿ ಕೇಂದಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು - ನಿರ್ಮಾಣ ಕಾಮಗಾರಿಗಳ ವೆಚ್ಚವು ಇತ್ತೀಚೆಗೆ ಹೆಚ್ಚಾಗಿರುವುದರಿಂದ ಅಭಿವೃದ್ದಿ ಕಾಮಗಾರಿಗಳನ್ನು ಕೈ ಗೊಳ್ಳಲು ತೊಂದರೆಯಾಗುತ್ತಿರುವುದರಿಂದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು 'ತೆಚ್ಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ರಾಜಾ ವೆಂಕಟಪ್ಪ ನಾಯಕ್‌ ಅವರು - ರಾಯಚೂರು ಜಿಲ್ಲೆಯ ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಹಿರೇಕೊಟ್ನೇಕಲ್‌ ಗ್ರಾಮದ ಡಾ: ಬಿ.ಆರ್‌. ಅಂಬೇಡ್ಕರ್‌ ಹಾಗೂ ಕಲ್ಲೂರು ಗ್ರಾಮದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ ಸ್ವಂತ ಕಬ್ರಡ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ಗಗ ಕಲ್ಯಾಣ ಸಚಿವರ ಗಮನ AE ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ರಾಜ್ಯದಲ್ಲಿನ ಸರ್ಕಾರಿ ಗೋಮಾಳದಲ್ಲಿ ಮನೆ ಕಟ್ಟಿಕೊಂಡಿರುವ ಬಡವರು. ಸಣ್ಣ ರೈತರು ಮತ್ತು ಕೂಲಿ ಕಾರ್ಮಿಕರ ಹೆಸರಿಗೆ ಹಕ್ಕುಪತ್ರ ನೀಡಲು ತೊಂದರೆಯಾಗಿರುವುದರಿಂದ ರೈತರಿಗೆ ಹಕ್ಕುಪತ್ರ ನೀಡಲು ಅನುಕೂಲವಾಗುವಂತೆ ಸುತ್ತೋಲೆಯನ್ನು ಮಾರ್ಪಡಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 2 ೨) 6) 7) 8) 9) 10 ಜ್‌ 11) ಬ ಸಾ ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಕಸಬಾ ಹೋಬಳಿ ಗೊರವಿನಕಲ್ಲು ಗಾಮದಲ್ಲಿ ಸರ್ಕಾರಿ ಜಾಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ಅಕ್ರಮ ದಾಖಲೆಗಳನ್ನು ಸೃಷ್ಟಿಸಿ ಕೊಟ್ಯಾಂತರ ರೂಪಾಯಿಗಳಿಗೆ ಮಾರಾಟ ಮಾಡುತ್ತಿರುವ ಒತ್ತುವರಿದಾರರನ್ನು ತೆರವುಗೊಳಿಸುವ ಬಗ್ಗೆ ಹಾಗೂ ಅಕ್ರಮ ಕಟ್ಟಡಗಳನ್ನು ಮತ್ತು ಅಂಗಡಿ ಮಳಿಗೆಗಳನ್ನು ಕಟ್ಟಲು ಸಹಾಯ ಮಾಡಿರುವ ಅಧಿಕಾರಿಗಳ ಏರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ರಾಜ್ಯದಲ್ಲಿ ಕಂದಾಯ ಪಾವತಿಸದ ಕಾರಣ ಪಹಣಿಗಳಲ್ಲಿ ಬೀಳು ಎಂದು ದಾಖಲು ಮಾಡಿದ್ದ ರೈತರ ಜಮೀನುಗಳನ್ನು ಸಕ್ರಮಗೊಳಿಸಲು ಅರ್ಜಿ ಕರೆದಿದ್ದ ಅವಧಿಯಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದ ರೈತರಿಗೆ ಪುನಃ ಅರ್ಜಿ ಸಲ್ಲಿಸಲು ಕಾಲಾವಕಾಶ ಕಲ್ಲಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌. ಹಾಲಪ್ಪ ಹರತಾಳು ಅವರು - ರಾಜ್ಯದಲ್ಲಿ ಸಾವಿರಾರು ಶಾಲೆಗಳಿಗೆ ನೀಡಿರುವ ಜಮೀನುಗಳನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಲು ಸದರಿ ಜಮೀನುಗಳನ್ನು ಭೂಸುಧಾರಣಾ ಕಾಯ್ದೆಯಡಿಯಲ್ಲಿ ಗೇಣಿದಾರರಿಗೆ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಜಿ. ಬೋಪಯ್ಯ ಅವರು - ಗ್ರಾಮೀಣ ಪ್ರದೇಶಗಳಲ್ಲಿ ರೈತರು ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡಿಕೊಂಡಿರುವುದನ್ನು ಕರ್ನಾಟಕ ಭೂ ಸುಧಾರಣಾ ಕಾಯ್ದೆ 192(ಎ) ವ್ಯಾಪ್ತಿಯಿಂದ ಹೊರಗಿಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ ಕೇಶವ ಶೆಟ್ಟಿ ಅವರು - ಕುಮಟಾ ತಾಲ್ಲೂಕಿನ ಅಘನಾಶಿನಿ ನದಿಯಲ್ಲಿ ನಡೆಯುತ್ತಿರುವ ಿಪ್ರಿ ಗಣಿಗಾರಿಕೆಯಿಂದಾಗಿ ನದಿಯಲ್ಲಿನ ಜೀವ ಸಂಕುಲ ನಾಶವಾಗಿ ಮೀನುಗಾರರು ಜೀವನ ನಿರ್ವಹಿಸುವುದು ದುಸ್ತರವಾಗಿರುವುದರಿಂದ ಚಿಪ್ಪಿ ಗಣಿಗಾರಿಕೆ ನಿಷೇಧ ಮಾಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ ಅವರು - ವೈಮಾನಿಕ ಹಾಗೂ ಸಾಹಸ ಕ್ರೀಡೆಗಳ ಹೆಸರಿನಲ್ಲಿ ಹೊಸದಾಗಿ ರಚಿಸಲಾಗಿರುವ ಸೊಸೈಟಿಗೆ ಜಕ್ಕೂರು ವೈಮಾನಿಕ ತರಬೇತಿ ಶಾಲೆಯ ಬೆಲೆ ಬಾಳುವ ಸರ್ಕಾರಿ ಜಾಗವನ್ನು ಕ್ಷಿಕ್ಕುಟೀವ್‌ ಕ್ಷಬ್‌ ಮಾಡಲು ನೀಡಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಅವರು - ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಾವಳಸಂಗ ಗ್ರಾಮದ ವ್ಯಾಪ್ತಿಯಲ್ಲಿರುವ ಅರಣ್ಯ ಪ್ರದೇಶವನ್ನು "ರಕ್ಷಿತ ಅರಣ್ಯ ಪ್ರದೇಶ'ವೆಂದು ಹಾಗೂ ಇಂಡಿ ಮತ್ತು ಚಡಚಣ ತಾಲ್ಲೂಕಿನ ವ್ಯಾಪ್ತಿಯಲ್ಲಿ ಕೃಷ್ಣಮೃಗಗಳು ವಾಸಿಸುತ್ತಿರುವ ಪ್ರದೇಶವನ್ನು 'ಕೃಷ್ಣಮೃಗಗಳ ಸಂರಕ್ಷಿತ ಪ್ರದೇಶ'ವೆಂದು ಘೋಷಿಸುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 9ನೇ ಮಾರ್ಜ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಹನ್ನೆರಡನೇ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಹನ್ನೆರಡನೇ 2. ವರದಿಯನ್ನೊಪ್ಪಿಸುವುದು ಶ್ರೀ ಅನಂದ ಅಲಿಯಾಸ್‌ ವಿಶ್ವನಾಥ್‌ ಚಂದ್ರಶೇಖರ ಮಾಮನಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು. ಅರ್ಜಿಗಳ ಸಮಿತಿ) ಅವರು ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿಯ 2019-20 ಮತ್ತು 2020-21ನೇ ಸಾಲಿನ ಎರಡನೇ ವರದಿಯನ್ನೊಪ್ಪಿಸುವುದು. 3. ಚುನಾವಣಾ ಪ್ರಸ್ತಾವ ಶ್ರೀ ಜೆ.ಸಿ. ಮಾಧುಸ್ಥಾಮಿ (ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು) ಅವರು:- 1965ರ ಕರ್ನಾಟಕ ಸಾರ್ವಜನಿಕ ಗಂಥಾಲಯಗಳ ಅಧಿನಿಯಮ ಕಲಂ 3(೦)(ಬಿ) ಮೇರೆಗೆ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆಯು ರಾಜ್ಯ ಗ್ರಂಥಾಲಯ ಪ್ರಾಧಿಕಾರಕ್ಕೆ ನಾಲ್ಕು ಸದಸ್ಯರುಗಳನ್ನು ಚುನಾಯಿಸಬೇಕೆಂದು ಸೂಚಿಸುವುದು. 4. ಎತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. 5. ಗಮನ ಸೆಳೆಯುವ ಸೂಚನೆಗಳು ) ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಕಸಬಾ ಹೋಬಳಿ ಗೊರವಿನಕಲ್ಲು ಗ್ರಾಮದಲ್ಲಿ ಸರ್ಕಾರಿ ಜಾಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ಅಕ್ರಮ ದಾಖಲೆಗಳನ್ನು ಸೃಷ್ಟಿಸಿ ಕೊಟ್ಯಾಂತರ ರೂಪಾಯಿಗಳಿಗೆ ಮಾರಾಟ ಮಾಡುತ್ತಿರುವ ಒತ್ತುವರಿದಾರರನ್ನು ತೆರವುಗೊಳಿಸುವ ಬಗ್ಗೆ ಹಾಗೂ ಅಕ್ರಮ ಕಟ್ಟಡಗಳನ್ನು ಮತ್ತು ಅಂಗಡಿ ಮಳಿಗೆಗಳನ್ನು ಕಟ್ಟಲು ಸಹಾಯ ಮಾಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 2 2) 3) 4) ನಿ) 6) 7) 8) ಗ ಶ್ರೀ ದಿನಕರ ಕೇಶವ ಶೆಟ್ಟಿ ಅವರು - ಕುಮಟಾ ತಾಲ್ಲೂಕಿನ ಅಘನಾಶಿನಿ ನದಿಯಲ್ಲಿ ನಡೆಯುತ್ತಿರುವ ಚಿಪ್ರಿ ಗಣಿಗಾರಿಕೆಯಿಂದಾಗಿ ನದಿಯಲ್ಲಿನ ಜೀವ ಸಂಕುಲ ನಾಶವಾಗಿ ಮೀನುಗಾರರು ಜೀವನ ನಿರ್ವಹಿಸುವುದು ದುಸರವಾಗಿರುವುದರಿಂದ ಚಿಪ್ಪಿ ಗಣಿಗಾರಿಕೆ ನಿಷೇಧ ಮಾಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಎ. ಮಂಜುನಾಥ್‌ ಅವರು - ರಾಮನಗರ ಜಿಲ್ಲೆಯ ರಾಮನಗರ ಮತ್ತು ಕನಕಪುರ ತಾಲ್ಲೂಕಿನಲ್ಲಿ ಅಂತರ್‌ ಜಲ ಮಟ್ಟವು ಕುಸಿದಿರುವುದರಿಂದ, ವೃಷಭಾವತಿ ನದಿಯ ತ್ಯಾಜ್ಯ ನೀರು ಶುದ್ದಿಕರಣ ಘಟಕದಿಂದ ರಾಮನಗರ ಮತ್ತು ಕನಕಪುರ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸು ರುವ ಯೋಜನೆಯ ಕಾಮಗಾರಿಯನ್ನು ಪ್ರಾರಂಭಿಸಲು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸಕಯುವುವು. ಶ್ರೀ ಡಿಸಿ. ತಮ್ಮಣ್ಣ ಅವರು - ರಾಜ್ಯದಲ್ಲಿ ಸಕ್ಕರೆ ಕಾರ್ಬಾನೆಗಳಿಂದ ವಸೂಲು ಮಾಡುತ್ತಿದ್ದ ರಸ್ತೆ ಕರವನ್ನು ಇಳಿಸಿರುವುದರಿಂದ ರೈತರಿಗಾಗಿರುವ ಅನ್ಯಾಯದ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಸಕ್ಕರೆ ಸಚಿವರ ಗಮನ ಸೆಳೆಯುವುದು. ಶ್ರೀ ವೀರಭದ್ರಯ್ಯ (ವೀರಣ್ಣ) ಚರಂತಿಮಠ ಅವರು - ಬಾಗಲಕೋಟೆ ಜಿಲ್ಲೆ, ಹುನಗುಂದ ಮತ್ತು ಇಳಕಲ್‌ ಭಾಗದ ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿಸಿದ ತೊಗರಿಯನ್ನು ಎಜಿ ನೆಕ್ಸ್ಸ್‌ ಏಜೆನ್ನಿಯವರು ತಿರಸ್ಕರಿಸಿರುವುದರಿಂದ, ದರಿ ದಾಸ್ತಾನನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಬಗ್ಗೆ ಪ ರಾಜ್ಯದ ಬಿಸಿಯೂಟ ಯೋಜನೆಯಡಿ ಖರೀದಿಸಿ ಅಕ್ಷರ ದಾಸೋಹ ಯೋಜನೆಗೆ ಬಳಕೆ ಮಾಡುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ತ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಹಾಗೂ ರೈತರುಗಳಿಗೆ ಅನುಕೂಲವಾಗುವಂತೆ ಚನ್ನರಾಯಪಟ್ಟಣ ಘಟಕದಿಂದ ಕೆ.ಎಸ್‌.ಆರ್‌.ಟಿ.ಸಿ. ಬಸ್ಸುಗಳನ್ನು ಸಮಯಕ್ಕೆ ಸರಿಯಾಗಿ ಸಂಚರಿಸುವಂತೆ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಮಾಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ಮತಕ್ಷೇತ್ರದ ಮೊಸಳೆಹೊಸಳ್ಳಿ ಗಾಮದಲ್ಲಿ ಪ್ರಾರಂಭಗೊಂಡಿರುವ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯುತ್‌ ಮತ್ತು ವಿದ್ಯುನ್ನಾನ ವಿಭಾಗಕ್ಕೆ ಬೋಧಕ/ಬೋಧಕೇತರ ಸಿಬ್ಬಂದಿಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ (ಉತ್ತರ) ನೋಂದಣಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿಗಳು ಸತ್ತವರ ಹಾಗೂ ಬೇರೆಯವರ ಹೆಸರುಗಳಲ್ಲಿ ಜಾಗ/ಜಮೀನುಗಳನ್ನು ನೋಂದಣಿ ಮಾಡಿ ಸರ್ಕಾರಕ್ಕೆ ಕೋಟ್ಕಾಂತರ ನಷ್ಟ ಮಾಡಿರುವುದರಿಂದ, ಅವರುಗಳ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಬಟಿ ಗುರುವಾರ, ದಿವಾಂಕ 10ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 11.00 ಗಂಟಿಗೆ) ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು : ಹದಿಮೂರನೇ ಪ £6 ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಹದಿಮೂರನೇ ಪ 2. ವಿತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ. 3. ಗಮನ ಸೆಳೆಯುವ ಸೂಚನೆಗಳು ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ (ಉತ್ತರ) ನೋಂದಣಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿಗಳು ಸತ್ತವರ ಹಾಗೂ ಬೇರೆಯವರ ಹೆಸರುಗಳಲ್ಲಿ ಜಾಗ/ಜಮೀನುಗಳನ್ನು ನೋಂದಣಿ ಮಾಡಿ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿಗಳನ್ನು ನಷ್ಟ ಮಾಡಿರುವುದರಿಂದ, ಅವರುಗಳ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ತಾಲ್ಲೂಕು ಬಿ.ಜಿ.ಪುರ ಹೋಬಳಿಯಲ್ಲಿ ಪ್ರಗತಿಯಲ್ಲಿರುವ ಪೂರಿಗಾಲಿ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಭೂ ಒತ್ತುವರಿ ಮಾಡಿ ತ್ರರಿತಗತಿಯಲ್ಲಿ ನಿರ್ವಹಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. £೮ ಶ್ರೀ ಸಿದ್ದು ಸವದಿ ಅವರು - ರಾಜ್ಯದಲ್ಲಿರುವ ಮಾಳಿ ಸಮಾಜದ ಅಭಿವೃದ್ದಿಗಾಗಿ ಒಂದು ನಿಗಮವನ್ನು ಸ್ಥಾಪಿಸಲು ಕಮ ಕೈಗೊಳ್ಳುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣಿ Hl ಹಿಂದುಳಿದ ವರ್ಗಗಳ ಲ್ಲಾ ಸಚಿವರ ನ ಸಿಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ವಿಧಾನಸಭಾ ಕ್ಷೇತದಲ್ಲಿ ಬಂಗಾಳ ನಿರಾಶ್ರಿತರ ಕ್ಯಾಂಪುಗಳಲ್ಲಿ ವಾಸವಾಗಿರುವ ಪಶ್ಚಿಮ ಬಂಗಾಳ ಮೂಲದ ನಮಸೂದ್ರ ಜಾತಿಗೆ ಸೇರಿದವರನ್ನು ರಾಜ್ಯದಲ್ಲಿ ಪರಿಶಿಷ್ಠ ಜಾಗೆ ಸೇರಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣಿ ಹಾಗೂ ಹಿಂದುಳಿದ ವರ್ಗಗಳ ಕಲ್ಮ್ಯಾಣ ಸಚಿರ್ವ ಗಮನ ಸೆಳೆಯುವುದು. ಮ -D- 5) ಶ್ರೀ ಸಂಜೀವ ಮಠಂದೂರು ಅವರು - ರಾಜ್ಯದ ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದುವರೆಸುವ ದೃಷ್ಟಿಯಿಂದ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಅಧ್ಯಾಪಕರು/ಉಪನ್ಯಾಸಕರನ್ನು ನೇಮಕ ಮಾಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಜಿವರ ಗಮನ ಸೆಳೆಯುವುದು. 6) ಶ್ರೀ ಶ್ರೀಮಂತ ಬಾಳಸಾಹೇಬ ಪಾಟೀಲ ಅವರು - ರಾಜ್ಯಾದ್ಯಂತ ಹತ್ತು ಹೆಚ್‌.ಪಿ. ವಿದ್ಯುತ್‌ ಸಂಪರ್ಕ ಹೊಂದಿರುವ ರೈತರಿಗೆ ಉಚಿತವಾಗಿ ವಿದ್ಯುತ್‌ ಸರಬರಾಜು ಮಾಡುತ್ತಿರುವ ಮಾದರಿಯಲ್ಲಿಯೇ ಸಾಮೂಹಿಕ ಏತ ನೀರಾವರಿ ಹೊಂದಿರುವ ರೈತರಿಗೂ ಹೈಟಿನ್ಸನ್‌ ಲೈನ್‌ಗಳ ಮೂಲಕ ವಿದುತ್‌ ಸರಬರಾಜು ಮಾಡುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಜಿವರ ಗಮನ ಸೆಳೆಯುವುದು. 7) ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ ಜಿಲ್ಲೆ ಮಾಲೂರು ಪುರಸಭೆ ವ್ಯಾಪ್ತಿಯಲ್ಲಿ ಕೆ.ಯು.ಡಬ್ಬ್ಯೂ.ಎಸ್‌.ಡಿ.ಬಿ. ಇಲಾಖೆಯಿಂದ ಕೈಗೊಂಡಿರುವ ಒಳಚರಂಡಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಪುರಸಭೆಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ನೀಡಿರುವ ತಪ್ಪು ಮಾಹಿತಿಯನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 8) ಶ್ರೀ ಈಶ್ನರ್‌ ಭೀಮಣ್ಣ ಖಂಡ್ರೆ ಅವರು - ಬೀದರ್‌ ಜಿಲ್ಲೆಯ ಭಾಲ್ವಿ ಪಟ್ಟಣದಲ್ಲಿ ಸರ್ಕಾರಿ ಪ್ರೌಢಶಾಲೆಗೆ ಸೇರಿದ ಜಮೀನನ್ನು ಸಾರ್ವಜನಿಕ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕಾಗಿ ಹಸ್ತಾಂತರಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕವಾರ, ದಿನಾಂಕ 11ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 10.00 ಗಂಟೆಗೆ) 1 ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು 3 ಹದಿನಾಲ್ಕನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಹದಿನಾಲ್ಕನೇ ಪಟ್ಟಿ ೪ ವಿತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ (ಐದನೇ ದಿನ). 3. ಗಮನ ಸೆಳೆಯುವ ಸೂಚನೆಗಳು ) ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ (ಉತ್ತರ) ನೋಂದಣಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿಗಳು ಸತ್ತವರ ಹಾಗೂ ಬೇರೆಯವರ ಹೆಸರುಗಳಲ್ಲಿ ಜಾಗ/ಜಮೀನುಗಳನ್ನು ನೋಂದಣಿ ಮಾಡಿ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿಗಳನ್ನು ನಷ್ಟ ಮಾಡಿರುವುದರಿಂದ, ಅವರುಗಳ ವಿರುದ್ದ ಕಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 2) ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ತಾಲ್ಲೂಕು ಬಿ.ಜಿ. ಪುರ ಹೋಬಳಿಯಲ್ಲಿ ಪ್ರಗತಿಯಲ್ಲಿರುವ ಹೂರಿಗಾಲಿ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಭೂ ಒತ್ತುವರಿ ಮಾಡಿ ತ್ವರಿತಗತಿಯಲ್ಲಿ ನಿರ್ವಹಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. 3) ಶ್ರೀ ಸಿದ್ದು ಸವದಿ ಅವರು - ರಾಜ್ಯದಲ್ಲಿರುವ ಮಾಳಿ ಸಮಾಜದ ಅಭಿವೃದ್ದಿಗಾಗಿ ಒಂದು ನಿಗಮವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. 2] 4) ೨) 6) 4) 8) 2 ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಬಂಗಾಳ ನಿರಾಶ್ರಿತರ ಕ್ಯಾಂಪುಗಳಲ್ಲಿ ವಾಸವಾಗಿರುವ ಪಶ್ಚಿಮ ಬಂಗಾಳ ಮೂಲದ ನಮಸೂದ್ರ ಜಾತಿಗೆ ಸೇರಿದವರನ್ನು ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಸೇರಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಸಂಜೇವ ಮಠಂದೂರು ಅವರು - ರಾಜ್ಯದ ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದುವರೆಸುವ ದೃಷ್ಟಿಯಿಂದ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಅಧ್ಯಾಪಕರು/ಉಪನ್ಯಾಸಕರನ್ನು ನೇಮಕ ಮಾಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಶ್ರೀಮಂತ ಬಾಳಸಾಹೇಬ ಪಾಟೀಲ ಅವರು - ರಾಜ್ಯಾದ್ಯಂತ ಹತ್ತು ಹೆಚ್‌.ಪಿ. ವಿದ್ಯುತ್‌ ಸಂಪರ್ಕ ಹೊಂದಿರುವ ರೈತರಿಗೆ ಉಚಿತವಾಗಿ ವಿದ್ಯುತ್‌ ಸರಬರಾಜು ಮಾಡುತ್ತಿರುವ ಮಾದರಿಯಲ್ಲಿಯೇ ಸಾಮೂಹಿಕ ಏತ ನೀರಾವರಿ ಹೊಂದಿರುವ ರೈತರಿಗೂ ಹೈಟೆನ್ಸನ್‌ ಲೈನ್‌ಗಳ ಮೂಲಕ ವಿದ್ಯುತ್‌ ಸರಬರಾಜು ಮಾಡುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ ಜಿಲ್ಲೆ ಮಾಲೂರು ಪುರಸಭೆ ವ್ಯಾಪ್ತಿಯಲ್ಲಿ ಕೆ.ಯು.ಡಬ್ಬ್ಯೂ.ಎಸ್‌.ಡಿ.ಬಿ. ಇಲಾಖೆಯಿಂದ ಕೈಗೊಂಡಿರುವ ಒಳಚರಂಡಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಪುರಸಭೆಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ನೀಡಿರುವ ತಪ್ಪು ಮಾಹಿತಿಯನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಜೆವರ ಗಮನ ಸೆಳೆಯುವುದು. ಶ್ರೀ ಈಶ್ಸರ್‌ ಭೀಮಣ್ಣ ಖಂಡ್ರೆ ಅವರು - ಬೀದರ್‌ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಸರ್ಕಾರಿ ಪೌಢಶಾಲೆಗೆ ಸೇರಿದ ಜಮೀನನ್ನು ಸಾರ್ವಜನಿಕ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕಾಗಿ ಹಸ್ತಾಂತರಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 14ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ಲೋತ್ತರ ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು : ಹದಿನೈದನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಹದಿನೈದನೇ ಪಟ್ಟಿ 2. ವಿತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ (ಆರನೇ ದಿನ). D 3. ಗಮನ ಸೆಳೆಯುವ ಸೂಚನೆಗಳು ಶ್ರೀ ಶ್ರೀಮಂತ ಬಾಳಸಾಹೇಬ ಪಾಟೀಲ್‌ ಅವರು - ರಾಜ್ಯಾದ್ಯಂತ ಹತ್ತು ಹೆಚ್‌.ಪಿ. ವಿದ್ಯುತ್‌ ಸಂಪರ್ಕ ಹೊಂದಿರುವ ರೈತರಿಗೆ ಉಚಿತವಾಗಿ ವಿದ್ಯುತ್‌ ಸರಬರಾಜು ಮಾಡುತ್ತಿರುವ ಮಾದರಿಯಲ್ಲಿಯೇ ಸಾಮೂಹಿಕ ಏತ ನೀರಾವರಿ ಹೊಂದಿರುವ ರೈತರಿಗೂ ಹೈಟಿನ್ನನ್‌ ಲೈನ್‌ಗಳ ಮೂಲಕ ವಿದ್ಯುತ್‌ ಸರಬರಾಜು ಮಾಡುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚೆವರ ಗಮನ ಸೆಳೆಯುವುದು. 2) ಶೀ ಕೆ.ಬಿ. ಅಶೋಕ್‌ ನಾಯ್ಕ್‌ ಅವರು - ರಾಜ್ಯದಲ್ಲಿನ ಬಡ ಕುಟುಂಬಗಳಿಗೆ 94(ಡಿ) ಅಡಿಯಲ್ಲಿ 3) ಹಕ್ಕುಪತ್ರ ನೀಡುವುದು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಲಾಭವನ್ನು ದೊರಕಿಸಿ ಕೊಡಲು ಅನುಕೂಲವಾಗುವಂತೆ ಸರ್ಕಾರಿ ಆದೇಶಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ಶೀರಂಗಪಟ್ಟಣ ವಿಧಾನಸಭಾ ಕ್ಷೇತದ ಅರಕೆರೆ [99 ಗ್ರಾಮದಲ್ಲಿರುವ ಸರ್ಕಾರಿ ಶಾಲೆ ಜಾಗವನ್ನು ಸಂರಕ್ಷಿಸಲು ವಿಫಲರಾಗಿರುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಶಾಲೆಯ ಸುತ್ತ ಕಾಂಪೌಂಡ್‌ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. 4) ಶ್ರೀ ಎಂ.ಪಿ. ಕುಮಾರಸ್ಸಾಮಿ ಅವರು - ಕುದುರೆಮುಖ ಅದಿರು ಕಾರಾನೆಯು ಸ್ಥಗಿತಗೊಂಡ ನಂತರ ನಶಿಸಿ ಹೋಗುತ್ತಿರುವ ಅಲ್ಲಿನ ಕಟ್ಟಡ ಹಾಗೂ ಮೂಲಭೂತ ಸೌಲಭ್ಯಗಳನ್ನು ಪ್ರವಾಸಿ ಕೇಂದ್ರ ಸ್ಥಾಪನೆಗೆ ಅಥವಾ ಯಾವುದಾದರು ಯೋಜನೆಗೆ ಬಳಸುವ ಮೂಲಕ ಸದ್ಗಳಕೆ ಮಾಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ. ಏಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸವರ ಗಮನ ಸೆಳೆಯುಬ್ರ ನು. 2 ೨) 6) 7) 8) 9) 10) -2- ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಳೆನರಸೀಪುರ ಪಟ್ಟಣದಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ ನಯನಜಕ್ಷತ್ರೀಯ ಸಮಾಜದವರು ನಿರ್ಮಿಸುತಿರುವ ಸಮುದಾಯ ಭವನದ ನಿರ್ಮಾಣ ಕಾಮಗಾರಿಯು ಪೂರ್ಣಗೊಂಡಿದ್ದು, ಬಳಕೆ ಪ್ರಮಾಣ ಪತ್ರವನ್ನು ಸಲ್ಲಿಸಿರುವುದರಿಂದ ಬಾಕಿ ಇರುವ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಿ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಧದಷ್ಟು ಸಿಬ್ಬಂದಿಗಳು ವರ್ಗಾವಣೆಗೊಂಡಿರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿರುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಆರ್‌. ಶ್ರೀನಿವಾಸ (ವಾಸು) ಅವರು - ಗುಬ್ಬಿ ವಿಧಾನಸಭಾ ಕ್ಷೇತದ ವ್ಯಾಪ್ತಿಯಲ್ಲಿರುವ ಅಮ್ಮನಘಟ್ಟ ಗ್ರಾಮದ ರೈತರುಗಳು ವ್ಯವಸಾಯ ಮಾಡುತ್ತಿದ್ದ ಜಮೀನುಗಳು ಅರಣ್ಯ ಇಲಾಖೆಗೆ ಸೇರಿದೆ ಎಂದು ಅಕ್ರಮವಾಗಿ ಪ್ರವೇಶಿಸಿ ಸದರಿ ಜಮೀನಿನಲ್ಲಿ ಫಲವತ್ತಾಗಿ ಬೆಳೆದಿದ್ದ ವಿವಿಧ ಬಗೆಯ ಮರಗಳನ್ನು ತುಂಡರಿಸಿ, ರೈತರ ಮೇಲೆ ಗೂಂಡಾ ವರ್ತನೆ ತೋರಿರುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಮತ್ತು ಬಡ ರೈತರಿಗೆ ಸರ್ಕಾರದಿಂದ ನಷ್ಟ ಭರಿಸಿಕೊಡುವ ಬಗ್ಗೆ ಮಾನ್ನ ಅರಣ. ಹಾಗೂ ಅಹಾರ, pe ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ವೀರಭದ್ರಯ್ಯ (ವೀರಣ್ಣ) ಚರಂತಿಮಠ ಅವರು - 1998ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್‌ ನೇಮಕಾತಿ 'ಪ್ರಕಿಯೆಗೆ ಸಂಬಂಧಿಸಿದಂತೆ ಮಾನ್ಯ ಉಚ್ಛ ನ್ಯಾಯಾಲಯದ ತೀರ್ಮಾನದನ್ನ್ವಯ 2006ರಲ್ಲಿ ಪ್ರಕಟಿಸಲಾದ ಅಭ್ಯರ್ಥಿಗಳ ಅರಿವ ಆಯ್ಕೆ ಪಟ್ಟ ಹಾಗೂ ನಂತರ 2014 ಮತ್ತು 2019ರಲ್ಲಿ ಮರುಪಕಟಿಸಲಾದ ಆಯ್ಕೆ ಪಟ್ಟಿಗಳಲ್ಲಿ 'ಬದಲಾವಣಿ ಇರುವುದರಿಂದ ನಿವೃತ್ತಿ ಅಂಚಿನಲ್ಲಿರುವ ಅಭ್ಯರ್ಥಿಗಳನ್ನು ಈಗ ಅವರುಗಳು ಕಾರ್ಯನಿರ್ವಹಿಸುತ್ತಿರುವ ಇಲಾಖೆಯಲ್ಲಿಯೇ ಸೂಪರ್‌ನ್ಯೂಮರಿ ಹುದ್ದೆ ಸೃಜಿಸಿ ಮುಂದುವರೆಸುವ ಬಗ್ಗೆ ಮಾನ್ಯ ಮುಖ್ಯಮಂತಿಯವರ ಗಮನ ಸೆಳೆಯುವುದು. ಶ್ರೀಮತಿ ಎಂ. ರೂಪಕಲಾ ಅವರು - ಕೆ.ಜಿ.ಎಫ್‌ ಕ್ಷೇತ್ರಕ್ಕೆ ವಿವಿಧ ಯೋಜನೆಗಳಡಿ ನಿಗದಿಪಡಿಸಿದ ವರ್ಷವಾರು, ಯೋಜನೆವಾರು ಗುರಿಯ ಮಾಹಿತಿಯ ಬಗ್ಗೆ ಹಾಗೂ ಉದ್ಯಮಶೀಲತಾ ಯೋಜನೆಯ ಫಲನಾನುಭವಿಗಳಿಗೆ ಬ್ಯಾಂಕುಗಳಲ್ಲಿ ಸಾಲ ಮಂಜೂರಿ ಒಫ್ರಿಗೆ ಪತ್ರ ನೀಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಿ ಸಜೆವರ ಗಮನ ಸೆಳೆಯುವುದು. ಶ್ರೀ ಪಿ. ರಾಜೇವ್‌ ಅವರು - ಬೆಳಗಾವಿ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಉಪ ನಿರ್ದೇಶಕರ ಹುದ್ದೆಯನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಬೆಯ ಕಾರ್ಯಕಲಾಪಗಳ ಪ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic. BEE: htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 15ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು 2. ವರದಿಯನ್ನೊಪ್ಪಿಸುವುದು ಶ್ರೀ ಸಾ.ರಾ. ಮಹೇಶ್‌ (ಮಾನ್ಯ ಅಧ್ಯಕ್ಷರು, ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ) ಅವರು ಕರ್ನಾಟಕ ವಿಧಾನ ಮಂಡಲದ ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿಯ 2020-2021ನೇ ಸಾಲಿನ ಮೂವತ್ತೇಳನೇ ವರದಿಯನ್ನೊಪ್ಪಿಸುವುದು. 3. ವಿತ್ತೀಯ ಕಾರ್ಯಕಲಾಪಗಳು ಅ) 2022-23ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಸಾಮಾನ್ಯ ಚರ್ಚೆ (ಏಳನೇ ದಿನ) ಹಾಗೂ ಸರ್ಕಾರದ ಉತ್ತರ. ಆ) 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮಂಡನೆ ಹದಿನಾರನೇ ಫ ಹದಿನಾರನೇ ಇ ಅಭಿಯಾಚನೆ | ್ಭಯ್ಟಾಚನೆಯ ಹೆಸರು ಮಂಡಿಸುವ ಸಚಿವರು ಸಂಖ್ಯೆ 03 ಆರ್ಥಿಕ ಸಿಬಂದಿ ಮತು ಆಡಳಿತ ಮಾನ, ಮುಖ್ಯಮಂತಿಗಳು 04 ಬ 5 ವ್ರ fo) Re ಸುಧಾರಣೆ 2] ಜಲಸಂಪನ್ಮೂಲ ಮಾನ್ಯ ಜಲ ಸಂಪನ್ಮೂಲ ಸಚಿವರು ವ ಗಾಮೀಣಾಭಿವೃದ್ದಿ ಮತ್ತು | ಮಾನ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಪಂಚಾಯತ್‌ ರಾಜ್‌ ಸಚಿವರು 14 ಕಂದಾಯ ಮಾನ್ಯ ಕಂದಾಯ ಸಚಿವರು ವ ವಾ 06 ಮೂಲಭೂತ ಸ್‌ಕರ್ಯ' | ಮ್ಹಾನ್ನ ವಸತಿ ಮತು ಮೂಲಸೌಲಕ ಅಭಿವದಿ ರಿ ಸ ರಿ ಲ೪ ಅಭಬಿವದ್ಲಿ ಸಚಿವರು 16 ವಸತಿ ಲ"ಧ Fs) 08 ಅರೇ ಮಾನ, ಅರಣ, ಹಾಗೂ ಆಹಾರ, ಮತು ಪರಿಸರ ಠಿ ಫ ವ ನಾಗರಿಕ ಸರಬರಾಜು ಮತ್ತು ES ಗ್ರಾಹಕರ ವ್ಯವಹಾರಗಳ ಸಚಿವರು ಸರಬರಾಜು ರಿ ot, ಪಶು ಸಂಗೋಪನೆ ಮತ್ತು ಮಾನ್ಯ ಮೀನುಗಾರಿಕೆ, ಬಂದರು ವಿಜ್ಞಾನ ಮತ್ತು ತಂತ್ರಜ್ಞಾನ 02 ಮತು ಒಳನಾಡು ಜಲಸಾರಿಗೆ ಮೀನುಗಾರಿಕೆ ಫಾ ಸಂಸದೀಯ ಮಾನ್ಯ ಸಣ್ಣ ನೀರಾವರಿ ಹಾಗೂ 28 ವ್ಯವಹಾರಗಳು ಮತ್ತು ಕಾನೂನು, ಸಂಸದೀಯ | ಶಾಸನ ರಚನೆ ವ್ಯವಹಾರಗಳು ಮತ್ತು ಶಾಸನ ರಚನೆ "7 ಕಾನೂನು ಸಚಿವರು 05 ಒಳಾಡಳಿತ ಮತ್ತು ಸಾರಿಗೆ ಮಾನ್ಯ ಗೃಹ ಸಚಿವರು KA ಮಾನ್ಯ ಉನ್ನತ ಶಿಕ್ಷಣ ಮತ್ತು 3 [i ಸಂಜ್ಞಾ ಮಾಹಿತಿ ತ೦ತಜ್ಞಾನ ಸಚಿವರು 20 ಲೋಕೋಪಯೋಗಿ ಮಾನ್ಯ ಲೋಕೋಪಯೋಗಿ ಸಚಿವರು ಮಾನ್ಯ ಸಮಾಜ ಕಲ್ಯಾಣಿ ಹಾಗೂ 10 ಸಮಾಜ ಕಲ್ಯಾಣಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು "'ಮಾನ್ನ ಬಹತ್‌ ಮತು ಮಧದ್ದೆಮ 18 ವಾಣಿಜ್ಯ ಮತ್ತು ಕೈಗಾರಿಕೆ ಕೈಗಾರಿಕಾ ಸಚಿವರು ಮ ಶಿ ಕಾರ್ಮಿಕ ಮತು ¥ 23 ಕೌಶಲ್ಯಾಭಿವೃದ್ಧಿ. | ಮಾನ್ಯ ಕಾರ್ಮಿಕ ಸಚಿವರು 09 ಸಹಕಾರ ಮಾನ್ಯ ಸಹಕಾರ ಸಚಿವರು | 01 ಕೃಷಿ ಮತ್ತು ತೋಟಗಾರಿಕ ಮಾನ್ಯ ಕೃಷಿ ಸಚಿವರು 19 ನಗರಾಭಿವೃದ್ಧಿ ಮಾನ್ಯ ನಗರಾಭಿವೃದ್ದಿ ಸಚಿವರು ಮಾನ, ಆರೋಗ್ಗ ಮತು ಕುಟುಂಬ 22 ಮ ಗ ಕಲ್ಫಾಣ ಹಾಗೂ ವೈದ್ಯಕೀಯ ಶಿಕ್ಷಣ ರಿ ಸಚಿವರು ವಾತಾನಾಪರಾ್‌ವಮು ರೇಷ್ಮೆ ಯುವ ಸಬಲೀಕರಣ Ks ಮತ್ತು ಕ್ರೀಡಾ ಸಚಿವರು ಸೇವೆಗಳು ಸ [age ಮಾಸಾ ಶಿಕ್ಷಣ ಹಾಗೂ ಸಕಾಲ ಸಚಿವರು 24 ಇಂಧನ ಮಾನ್ಯ ಇಂಧನ ಹಾಗೂ ಕನ್ನಡ 25 ಕನ್ನಡ ಮತ್ತು ಸಂಸ್ಕೃತಿ ಮತ್ತು ಸಂಸ್ಕೃತಿ ಸಚಿವರು ಮಾನ್ನ ಗಣಿ ಮತು ಭೂ ವಿಜ್ಞಾನ, I ಮಖ ಮತ್ತುಮುತಳ ಗು ರದ ಅಭಿವೃದ್ಧಿ ಸಚಿವರು ಖ್‌ i ್ಯ % [ev ಮಾನ್ಯ ತೋಟಗಾರಿಕೆ ಹಾಗೂ 6 ಯೋಜನೆ, ಸಾಂಖ್ಯಿಕ, ಯೋಜನೆ, ಕ್ರಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಜೆವರು ಸಃ ಇ] [9 2) D 2) 3) 4) 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ಪ್ಸದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಟಾಮಿ, ಎಂ. ಕೃಷ್ಣಾ ರೆಡ್ಡಿ, ಸುರೇಶ್‌ಗೌಡ, ವೆಂಕಟರಾವ್‌ ನಾಡಗೌಡ, ಬಂಡೆಪ್ಪ ಖಾಶೆಂಪೂರ್‌ ಹಾಗೂ ಇತರರು - ರಾಜ್ಯದಲ್ಲಿ ನಡೆದ ಹಲವಾರು ಅಹಿತಕರ ಘಟನೆಗಳಿಂದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಸ್‌. ಲಿಂಗೇಶ್‌, ಹೆಚ್‌.ಕೆ. ಕುಮಾರಸ್ವಾಮಿ, ಎಂ.ಪಿ. ಕುಮಾರಸ್ಪಾಮಿ ಹಾಗೂ ಸಿ.ಎನ್‌. ಬಾಲಕೃಷ್ಣ ಇವರುಗಳು - ರಾಜ್ಯದಲ್ಲಿನ ವಿವಿಧ ಭಾಗಗಳಲ್ಲಿ ಕಾಡಾನೆಗಳು ಹಾಗೂ ಇತರೆ ಕಾಡು ಪ್ರಾಣಿಗಳ ಹಾವಳಿಯಿಂದ ಉಂಟಾಗಿರುವ ಸಮಸ್ಯೆ ಹಾಗೂ ಪರಿಹಾರೋಪಾಯಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ರ 5. ಗಮನ ಸೆಳೆಯುವ ಸೂಚನೆಗಳು ಶ್ರೀ ಪಿ. ರಾಜೀವ್‌ ಅವರು - ಬೆಳಗಾವಿ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಉಪ ನಿರ್ದೇಶಕರ ಹುದ್ದೆಯನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಸುನಿಲ್‌ ಬಿಳಿಯಾ ನಾಯ್ಕ ಅವರು - ಉತ್ತರ ಕನ್ನಡ ಜಿಲ್ಲೆಯಾದ್ಯಂತ ನೆಲೆಸಿರುವ ಮರಾಠಿ ಕುಂಬ್ರಿ ಸಮಾಜದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ನಿಟ್ಟಿನಲ್ಲಿ ಅಧ್ಯಯನ ನಡೆಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಮಾಣ ಸಚಿವರ ಗಮನ ಸೆಳೆಯುವುದು. ಶ್ರೀ ರಾಮಲಿಂಗಾರೆಡ್ಡಿ ಅವರು - ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಬನಶಂಕರಿ ರುದಭೂಮಿಯಲ್ಲಿ ಶವ ಸಂಸ್ಕಾರ ಮಾಡುವ ಕಟ್ಟಡವು ಹಳೆಯದಾಗಿರುವುದರಿಂದ ಅದನ್ನು ಚಾಮರಾಜಪೇಟೆಯ ಟಿ.ಆರ್‌. ಮಿಲ್‌ ರುದ್ರಭೂಮಿಯಲ್ಲಿರುವ ಕಬ್ಬಿಣದ ಸ್ಟ್ಯಾಂಡಿನ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನಲ್ಲಿ ಹಾಯ್ದುಹೋಗಿರುವ ಹಡಗಲಿ-ಯಂಭತ್ನ್ಥಾಳ-ನೇಗಿನಾಳ- ಮುಳ್ಳಾಳ-ಸಾತಿಹಾಳ ಜಿಲ್ಲಾ ಮುಖ್ಯ ರಸೆ ಸೆಯಲ್ಲಿನ ಹಳ್ಳವು ಅಪಘಾತ ಸ್ಥಆವಾಗಿರುವುದರಿಂದ ಸದರಿ ಹಳ್ಳಕ್ಕೆ ಸೇತುವೆ ನಿರ್ಮಾಣ ಹ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ PER A ೨) 6) 7) 8) 9) ss ಶ್ರೀ ಎಂ. ಅಶ್ತಿನ್‌ ಕುಮಾರ್‌ ಅವರು - ಟಿ. ನರಸೀಪುರ ವಿಧಾನಸಭಾ ಕ್ಷೇತದ ವ್ಯಾಪ್ತಿಯ ಬನ್ನೂರು ಬಳಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಒಡಾಟಕ್ಕೆ ಮುಕ್ತಗೊಳಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾರಿಗೆ ವ್ಯವಸ್ಥೆಯ ನಿರ್ವಹಣೆ ಹಾಗೂ ಸುರಕ್ಷತೆಯ ದೃಷಿಯಿಂದ ಗೃಹ ರಕ್ಷಕ ದಳದ ಸಿಬ್ಬಂದಿಗಳನ್ನು ಪಾ ಪೊಲೀಸ್‌ ಸಿಬ್ಬಂದಿಗಳನ್ನು ನೇಮಕ ಮಾಡುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿರುವ ಕೊಳ್ಳೇಗಾಲ, ಯಳಂದೂರು ಹಾಗೂ ಹನೂರು ತಾಲ್ಲೂಕಿನ ಸಾರ್ವಜನಿಕರ ಅನುಕೂಲಕ್ಕಾಗಿ ಕೊಳ್ಳೇಗಾಲ ತಾಲ್ಲೂಕು ಕೇಂದದಲ್ಲಿ ಪ್ರಾದೇಶಿಕ ಸಾರಿಗೆ ಕಛೇರಿ ಉಪ ಕೇಂದ್ರವನ್ನು ತೆರೆಯುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ ಅವರು - ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ಕಾರ್ಯಕ್ರಮಗಳ ಚಟುವಟಿಕೆಗಳನ್ನು ಆರಂಭಿಸುವ ಬೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಜೆವರ ಗಮನ PN ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹದಗೆಟ್ಟಿರುವ ತಲಕಾಡು-ಶಿಂಷಾ ಹಾಗೂ ಮಂಡ್ಯ-ಮುತ್ತತ್ತಿ ರಸ್ತೆಗಳನ್ನು ಅಭಿವೃದ್ದಿಪಡಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ಅ) ಆ) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟಿ ಬುಧವಾರ, ದಿನಾಂಕ 16ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ನ್‌ 1 ಪ್ರಶ್ನೋತ್ತರ ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಹದಿನೇಳನೇ ಪಟ್ಟ ಲಿಖಿತ ಮೂಲಕ ಉತ್ತರಿಸುವ ಪಶ್ಲೆಗಳು ಹದಿನೇಳನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತಗಳು ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- ಅ) ಆ) ಅ) ಆ) ಭಾರತ ಸಂವಿಧಾನದ 15(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಕಾರ್ಯನಿರ್ವಹಣೆಯ ಕಾರ್ಯಕ್ಷಮತೆ ಲೆಕ್ಕಪರಿಶೋಧನೆ ವರದಿಯನ್ನು (2021ನೇ ವರ್ಷದ ವರದಿ ಸಂಖ್ಯೆ:5) ಸಭೆಯ ಮುಂದಿಡುವುದು" ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಮಾರ್ಚ್‌ 2019 ಮತ್ತು ಮಾರ್ಚ್‌ 2020ಕ್ಕೆ ಕೊನೆಗೊಂಡ ವರ್ಷದ ವ ರಾಜ್‌ ಸಂಸ್ಥೆಗಳ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮೇಲಿನ ಸಂಯೋಜಿತ ವಾರ್ಷಿಕ ತಾಂತಿಕ ಪರಿಶೀಲನಾ ವರದಿಯನ್ನು ಸಜಿಯ ಮುಂದಿಡುವುದು. 3. ವಿತ್ತೀಯ ಕಾರ್ಯಕಲಾಪಗಳು | 2022-23ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ನಡೆದ ಸಾಮಾನ್ಯ ಚರ್ಚೆಗೆ ಸರ್ಕಾರದ ಉತ್ತರ. 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮಂಡನೆ ಅಭಿಯಾಚನ | ಮ ಯ್ಟಾಚನೆಯ ಹೆಸರು ಮಂಡಿಸುವ ಸಚಿವರು ಸಂಖ್ಯೆ 03 ಆರ್ಥಿಕ ೧4 | ನಬ್ಲಂದಿ ಮತ್ತು ಆಡಳಿತ | ಮಾನ್ಯ ಮುಖ್ಯಮಂತಿಗಳು ಸುಧಾರಣೆ 21 ಜಲಸಂಪನ್ಮೂಲ ಮಾನ್ಯ ಜಲ ಸಂಪನ್ಮೂಲ ಸಚಿವರು ೫ ನಾವಾಣಾಫವ್ಯ್ಧ ಮತ್ನು ಪನ್ನ ಸಾವಾಣಾಭವೃದ್ಧ ಮತ್ತು ಪಂಚಾಯತ್‌ pe ಫೋ ರಾಜ್‌ kr IZ ಕರದಾಂ ಮಾನ್ಯ ಕಂದಾಯ ಸಚಿವರು § 21 2: © ತ ಸೌಕಯ 06 ಸ ಹಾ ಮಾನ್ಯ ವಸತಿ ಮತ್ತು ಮೂಲಸೌಲಭ್ಯ Mo ಅಭಿವೃದಿ ಸಚಿವರು 16 ವಸತ ಲ% ¥ 5 | 08 ಹ ಕ್‌ | ಮಾನ್ಯ ಅರಣ್ಯ ಹಾಗೂ ಆಹಾರ, | ನಾಗರಿಕ ಸರಬರಾಜು ಮತ್ತು ಗ್ರಾಹಕರ 13 RR ವೃವಹಾರಗಳ ಸಚಿವರು ಸರಬರಾಜು ರಿ pe ಪಶು ಸಂಗೋವನೆ ಮತ್ತು ಮಾನ್ಯ ಮೀನುಗಾರಿಕೆ, ಬಂದರು ಮತ್ತು ಮೀನುಗಾರಿಕೆ ಒಳನಾಡು ಜಲಸಾರಿಗೆ ಸಚಿವರು ಸಂಸದೀಯ i SUE ನ ಮಾನ್ಯ ಸಣ್ಣ ನೀರಾವರಿ ಹಾಗೂ ಹತು ರಚನೆ - ಕಾನೂನು, ಸಂಸದೀಯ ವ್ಯವಹಾರಗಳು rN) a ಮತು ಶಾಸ ಸ 5 ರ ್ರು ಶಾಸನ ರಚನೆ ಸಚಿವರು 03 ಒಳಾಡಳಿತ ಮತ್ತು ಸಾರಿಗೆ ಮಾನ್ಯ ಗೃಹ ಸೆಚೆವರು 7 1ಮಾನ್ನ ಉನನತ ಕಣ ಮತಾ ಮಾಹ 9 ಜಿ £1 pe Rf) 15 ಮಾಹಿತಿ ತಂತ್ರಜ್ಞಾನ ತಂತ್ರಜ್ಞಾನ ಸಚಿವರು 20 ಲೋಕೋಪಯೋಗಿ | ಮಾನ್ಯ ಲೋಕೋಪಯೋಗಿ ಸಚಿವರು ಮಾನ್ಯ ಸಮಾಜ ಕಲ್ಯಾಣ ಹಾಗೂ 0 pe ೧ ಸಮಜ ನಫ್ಟಾಾ ಹರದ ಅಗಗಲ 'ಕಲ್ಪಾಣ ಸಚಿವರು [ಮಾನ್ಯ ಬೃಹತ್‌ ಮತ್ತು ಮದ್ಧವ 18 ವಾಣಿಜ್ಯ ಮತ್ತು ಕೈಗಾರಿಕೆ ಕೈಗಾರಿಕಾ. A ಕಾರ್ಮಿಕ ಮತು 7 p _ ಸ್ಪ 3 ಕೌಶಲ್ಯಾಭಿವೃದ್ಧಿ ಮಾನ್ಯ ಕಾರ್ಮಿಕ ಸಚೆವರು 09 ಸಹಾರ ಮಾನ್ಯ ಸಹಕಾರ ಸಚಿವರು 0 ಕೃಷ'ಮತ್ತುತಾವಗಾಕಕ ಮಾನ್ಯ ಸೃಷ ಸಚವರು | ಗು h_ - 19 ನಗರಾಭಿವೃದ್ದಿ ವನ ನಗರಾಭಿವ್ಯದ್ಧ ಸಜೆವರು : —— ಷಾನ ಆರೋಗ್ಯ ಮಪ ಕುಟು೦ಬ pತ Ho SR ಕಲ್ಫಾಣ ಹಾಗೂ ವೈದ್ಯಕೀಯ ಶಿಕ್ಷಣ ) ತ , ಪವಾಸೋದಮ ಬಾರಾ ಪ್ರಲಾನೋದ್ಯಮು | ಮಾನ್ಯ ರೇಷ್ಠೆ ಯುವ ಸಬಲೀಕರಣ 12 ಮತು ಯುವಜನ ರಿ MA ಮತು ಕೀಡಾ ಸಚಿವರು ಸೇವೆಗಳು ಸ 7 ಸ ಮಾನ್ಯ ಪ್ರಾಥಮಕ'ಮತ್ತು ಪೌಢ ಕ್ಷಣ KO ಹಾಗೂ ಸಕಾಲ ಸಚಿವರು 24 ಇಂಧನ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು 28 I ಸಂಸ್ಕೃತಿ ಸಚಿವರು ಕನ್ನಡ ಮತ್ತಾ ಸಂಸ್ಥ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಾನ್ಯ ಗಣಿ ಮತ್ತು ಭೂ ಏಜ್ಞಾನ. ಮಹಿ ke ಮತ್ತು ಮಕ್ಕಳ ಅಭಿವೃದ್ಧಿ ಸಜೆವರು i 37/ ಯೋಜನೆ, ಸಾಂಖ್ಯಿಕ, 26 ವಿಜ್ಞಾನ ಮತ್ತು ತಂತ್ರಜ್ಞಾನ ಕ್ರಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಇ) 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಚರ್ಚೆ | ಹ ಅಭಿಯಾಚನೆಯ ಹೆಸರು ಸಂಖ್ಯೆ 01 ಕೃಷಿ ಮತ್ತು ತೋಟಗಾರಿಕ 05 ಒಳಾಡಳಿತ ಮತ್ತು ಸಾರಿಗೆ 07 ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ 10 ಸಮಾಜ ಕಲ್ಯಾಣಿ 11 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ | 14 ಕಂದಾಯ 20 ಲೋಕೋಪಯೋಗಿ 21 ಜಲಸಂಪನ್ಮೂಲ | 23 ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಪಾಮಿ, ಎಂ. ಕೃಷ್ಣಾರೆಡ್ಡಿ, ಸುರೇಶ್‌ಗೌಡ, ವೆಂಕಟರಾವ್‌ ನಾಡಗೌಡ, ಬಂಡೆಪ್ಪ ಖಾಶೆಂಹೂರ್‌ ಹಾಗೂ ಇತರರು - ರಾಜ್ಯದಲ್ಲಿ ನಡೆದ ಹಲವಾರು ಅಹಿತಕರ ಘಟನೆಗಳಿಂದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. pe) 2) ಶ್ರೀಯುತರುಗಳಾದ ಕೆ.ಎಸ್‌. ಲಿಂಗೇಶ್‌, ಹೆಚ್‌.ಕೆ. ಕುಮಾರಸ್ವಾಮಿ, ಎಂ.ಪಿ. ಕುಮಾರಸ್ವಾಮಿ ಹಾಗೂ ಸಿ.ಎನ್‌. ಬಾಲಕೃಷ್ಣ ಇವರುಗಳು - ರಾಜ್ಯದಲ್ಲಿನ ವಿವಿಧ ಭಾಗಗಳಲ್ಲಿ ಕಾಡಾನೆಗಳು ಇತರೆ ಕಾಡು ಪ್ರಾಣಿಗಳ ಹಾವಳಿಯಿಂದ ಉಂಟಾಗಿರುವ ಸಮಸ್ಯೆ ಪರಿಹಾರೋಪಾಯಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 3) ಶ್ರೀಯುತರುಗಳಾದ ಪಿ. ರಾಜೀವ್‌, ಎನ್‌. ಮಹೇಶ್‌, ಗೂಳಿಹಟ್ಟಿ ಡಿ. ಶೇಖರ್‌, ಎಂ. ಹಾಗೂ ಹಾಗೂ ಚಂದ್ರಪ್ಪ ಹಾಗೂ ಇತರರು - ರಾಜ್ಯದಲ್ಲಿ ಬೇಡ ಜಂಗಮ ಮತ್ತು ಬುಡಗ ಜಂಗಮ ಜಾತಿಯ ಜನಾಂಗದವರಿಗೆ ಪರಿಶಿಷ್ಠ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದರಿಂದ ಅರ್ಹ ಪರಿಶಿಷ್ಟ ಜಾತಿ ಜನಾಂಗದವರು ಮೀಸಲಾತಿಯಿಂದ ವಂಚಿತರಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಸ 2) 3) 4) ೨) 6) 7) 8) 9) “d- 5. ಗಮನ ಸೆಳೆಯುವ ಸೂಚನೆಗಳು ಶ್ರೀ ಫಿ. ರಾಜೀವ್‌ ಅವರು - ಬೆಳಗಾವಿ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಉಪ ನಿರ್ದೇಶಕರ ಹುದ್ದೆಯನ್ನು ಬರ್ತಿ ಮಾಡುವ ಬಗ್ಗೆ ಮಾನ್ಯ ಗಣಿ ಮತ್ತು 'ಜೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಜಿವರ ಗಮನ ಇಳಿಯುವುದು. ಶ್ರೀ ಸುನಿಲ್‌ ಬಿಳಿಯಾ ನಾಯ್ಕ ಅವರು - ಉತ್ತರ ಕನ್ನಡ ಜಿಲ್ಲೆಯಾದ್ಯಂತ ನೆಲೆಸಿರುವ ಮರಾಠಿ ತುಂಬ ಸಮಾಜದವರನ್ನು ಪರಿಶಿಷ್ಟ ಪಂಗಡಕ್ಕೆ ಸರಿಸುವ ನಿಟಿನಲ್ಲಿ ಅಧ್ಯಯನ ನಡೆಸುವ ಬಗ್ಗೆ ಮಾನ್ಯ ಸಮಾಜ ಕಲ್ಲಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಮಾಣ ಸಜೆವರ ಗಮನ ಸೆಳೆಯೆವುದು. ಶ್ರೀ ರಾಮಲಿಂಗಾರೆಡ್ಡಿ ಅವರು - ಬೆಂಗಳೂರಿನ ಪದ್ಗನಾ ಭನಗರ ವಿಧಾನಸಭಾ ಕ್ಷೇತದ ವ್ಯಾಹಿಯಲ್ಲಿನ ಬನಶಂಕರಿ ರುದಭೂಮಿಯಲ್ಲಿ ಶವ ಸಂಸ್ಕಾರ ಮಾಡುವ ಕಟಿಡವು ಹಳೆಯೆದಾಗಿರುವುದರಿಂದ ಅದನ್ನು ಚಾಮರಾಜಪೇಟೆಯ ಟಿ.ಆರ್‌. ಮಿಲ್‌ ರುದಭೂಮಿಯಲ್ಲಿರುವ ಕಬ್ಬಣದ ಸ್ಟಾಂಡಿನ ಮಾದರಿಯಲ್ಲಿ ಅಭಿವೃದ್ದಿಪಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ" ಗಮನ ಸೆಳೆಯುವುದು. ಶ್ರೀ ಶಿವಾನಂದ ಎಸ್‌. ಪಾಟೀಲ ಅವರು - ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನಲ್ಲಿ ಹಾಯ್ದುಹೋಗಿರುವ ಹಡಗಲಿ-ಯಂಭತ್ನಾಳ- ನೇಗಿನಾಳ - ಮುಳ್ಳಾಳ- ಸಾತಿಹಾಳ ಜಿಲ್ಲಾ "ಮುಖ್ಯ ರಸೆಯಲ್ಲಿನ ಹಳ್ಳವು ಅಪಘಾತ ಸ್ಥಳವಾಗಿರುವುದರಿಂದ ಸದರಿ ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡುವ ಬಿಗ್ಗೆ ಮಾನ್ಯ ಲೋಕೋಪಯೋಗಿ ಸಜಿವರ ಗಮನ ಸೆಳೆಯುವುದು. ಶ್ರೀ ಎಂ. ಅಶ್ಲಿನ್‌ ಕುಮಾರ್‌ ಅವರು - ಟಿ. ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬನ್ನೂರು ಬಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸೇತುವೆ 'ಕಾಮಗಾರಿಯೆನ್ನು ತ್ರರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಓಡಾಟಕ್ಕೆ" ಮುಕ್ತಗೊಳಿಸುವ ಬಗ್ಗೆ ಮಾನ್ಸ ಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತದಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾರಿಗೆ ವ್ಯವಸ್ಥೆಯ ನಿರ್ವಹಣೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಗೃಹ "ರಕ್ಷಕ ದಳದೆ ಸಿಬ್ಬಂದಿಗಳನ್ನು ತಥಾ ಹೊಲೀಸ್‌ ಸಿಬ್ಬಂದಿಗಳನ್ನು ನೇಮಕ ಮಾಡುವ ಬಗ್ಗೆ ಮಾನ್ಯ ಗೃಹ ಸಚಿವೆರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ಕೊಳ್ಳೇಗಾಲ ವಿಧಾನಸಭಾ ಕ್ಷೇತದಲ್ಲಿರುವ ಕೊಳ್ಳೇಗಾಲ, ಮಳಂದೂರು ಹಾಗೂ ಹನೂರು ತಾಲ್ಲೂಕಿನ ಸಾರ್ವಜನಿಕರ ಅನುಕೂಲಕ್ಕಾಗಿ ಕೊಳ್ಳೇಗಾಲ ತಾಲ್ಲೂಕು ಕೇಂದದಲ್ಲಿ ಪ್ರಾದೇಶಿಕ ಸಾರಿಗೆ ಕಣೇರಿ ಉಪ ಕೇಂದ್ರವನ್ನು ತೆರೆಯುವ ಬಗ್ಗೆ 'ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ. ಸೆಳೆಯುವುದು. ಶ್ರೀ ಕೃಷ್ಣ ಬೆರೇಗೌಡ ke ಈ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಕಾರ್ಯಕ್ರಮಗಳ ಚಟು ೪ನ್ನು ಆರಂಭಿಸುವ ಬಿಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಫಾಣ ಸಜೆವರ ಗಮನ ಸೆಳೆಯುವುದು. ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ವಿಧಾನಸಭಾ ಕ್ಷೇತದ ವ್ಯಾಪ್ತಿಯಲ್ಲಿ ಹದಗೆಟ್ಟಿರುವ ತಲಕಾಡು- ಶಿಲೆಷಾ ಹಾಗೂ ಮಂಡ್ಕ-ಮುತ್ತತ್ತ ರಸಗಳನ್ನು “ಅಭಿವೃದ್ಧಿಪಡೆಸುವೆ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನೆ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla.kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 17ನೇ ಮಾರ್ಚ್‌. 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಹದಿನೆಂಟನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಹದಿನೆಂಟನೇ ಪಟ್ಟಿ 2. ಅರ್ಜಿಗಳನ್ನೊಪ್ಲಿಸುವುದು ಶ್ರೀ ಆನಂದ ಅಲಿಯಾಸ್‌ ವಿಶ್ವನಾಥ ಚಂದ್ರಶೇಖರ ಮಾಮನಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು. ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಗಳನ್ನು ಒಪ್ಪಿಸುವುದು: 1 ಸವದತ್ತಿ ತಾಲ್ಲೂಕಿನ ಮುನವಳ್ಳಿ ಮತ್ತು ಸವದತ್ತಿ ರಸ್ತೆ ಮಾರ್ಗದಲ್ಲಿರುವ ನವಿಲುತೀರ್ಥ ಡ್ಯಾಂನ ನಿರೀಕ್ಷಣಾ ಮಂದಿರದ ಅವ್ಯವಸ್ಥೆಯ ಬಗ್ಗೆ. 2. ಸವದತ್ತಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶಿಂಗಾರಗೊಪ್ಪ-ಸವದತ್ತಿ ರಸ್ತೆ ದುರಸ್ಥಿ ಬಗ್ಗೆ 3. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಬಂದೀಖಾನೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಮುರುಗೇಶ್‌ ಆರ್‌. ನಿರಾಣಿ (ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅಮುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಸಸಂ] D 2) 3) 2 4. ಎತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಚರ್ಚೆ ಸ ಅಭಿಯಾಚನೆಯ ಹೆಸರು ಸಂಖ್ಯೆ 01 ಕೃಷಿ ಮತ್ತು ತೋಟಗಾರಿಕ | 05 ಒಳಾಡಳಿತ ಮತ್ತು ಸಾರಿಗೆ 7 ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ 10 ಸಮಾಜ ಕಲ್ಯಾಣಿ 1 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 14 ಕಂದಾಯ 20 ಲೋಕೋಪಯೋಗಿ 21 ಜಲಸಂಪನ್ಮೂಲ 23 ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ F 09 ಸಹಕಾರ 13 ಆಹಾರ ಮತ್ತು ನಾಗರಿಕ ಸರಬರಾಜು 22 ಆರೋಗ್ಯ ಮತ್ತು ಕುಟುಂಬ ಕಲ್ಯಾಣಿ 24 ಇಂಧನ 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಎಂ. ಕೃಷ್ಣಾರೆಡ್ಡಿ, ಸುರೇಶ್‌ಗೌಡ, ವೆಂಕಟರಾವ್‌ ನಾಡಗೌಡ, ಬಂಡೆಪ್ಪ ಖಾಶೆಂಷೂರ್‌ ಹಾಗೂ ಇತರರು - ರಾಜ್ಯದಲ್ಲಿ ನಡೆದ ಹಲವಾರು ಅಹಿತಕರ ಘಟನೆಗಳಿಂದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಜೆ. ಶ್ರೀಯುತರುಗಳಾದ ಕೆ.ಎಸ್‌. ಲಿಂಗೇಶ್‌, ಹೆಚ್‌.ಕೆ. ಕುಮಾರಸ್ವಾಮಿ, ಎಂ.ಪಿ. ಕುಮಾರಸ್ಸಾಮಿ ಹಾಗೂ ಸಿ.ಎನ್‌. ಬಾಲಕೃಷ್ಣ ಇವರುಗಳು - ರಾಜ್ಯದಲ್ಲಿನ ವಿವಿಧ ಭಾಗಗಳಲ್ಲಿ ಕಾಡಾನೆಗಳು ಹಾಗೂ ಇತರೆ ಕಾಡು ಪ್ರಾಣಿಗಳ ಹಾವಳಿಯಿಂದ ಉಂಟಾಗಿರುವ ಸಮಸ್ಯೆ ಹಾಗೂ ಪರಿಹಾರೋಪಾಯಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಪಿ. ರಾಜೀವ್‌, ಎನ್‌. ಮಹೇಶ್‌, ಗೂಳಿಹಟ್ಟಿ ಡಿ. ಶೇಖರ್‌, ಎಂ. ಚಂದ್ರಪ್ಪ ಹಾಗೂ ಇತರರು - ರಾಜ್ಯದಲ್ಲಿ ಬೇಡ ಜಂಗಮ ಮತ್ತು ಬುಡಗ ಜಂಗಮ ಜಾತಿಯ ಜನಾಂಗದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದರಿಂದ ಅರ್ಹ ಪರಿಶಿಷ್ಟ ಜಾತಿ ಜನಾಂಗದವರು ಮೀಸಲಾತಿಯಿಂದ ವಂಚಿತರಾಗುತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 3 4) 2) 3) 4) ೨) 6) 7) 3 ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ. ಅಜಯ್‌ ಧರ್ಮಸಿಂಗ್‌, ಎಂ.ಬಿ. ಪಾಟೀಲ್‌, ಡಿಕ. ಶಿವಕುಮಾರ್‌, ಕೃಷ್ಣ ಬೈರೇಗೌಡ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ವಿದ್ಯಮಾನಗಳಿಂದ ಕುಸಿದು ಬೀಳುತ್ತಿರುವ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 6. ಗಮನ ಸೆಳೆಯುವ ಸೂಚನೆಗಳು ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ರಾಜ್ಯದಲ್ಲಿ ಮುಂದುವರೆದ ಸಮಾಜದವರಿಗೆ ಅಕ್ರಮವಾಗಿ ಪರಿಶಿಷ್ಟ ಜಾತಿಯ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ನೀಡುತ್ತಿರುವ ಅಧಿಕಾರಿಗಳು ಹಾಗೂ ಸದರಿ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆದವರ ವಿರುದ್ಧ ಕ್ರಮ ಜರುಗಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಟಿ. ರಘುಮೂರ್ತಿ, ಜೆ.ಎನ್‌. ಗಣೇಶ್‌, ಈ. ತುಕಾರಾಮ, ಅನಿಲ್‌ ಚಿಕ್ಕಮಾದು ಹಾಗೂ ಇತರರು - ರಾಜ್ಯದಲ್ಲಿನ ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮೀಸಲಾತಿ ಪ್ರಮಾಣವನ್ನು 3% ಯಿಂದ 7.5%ಗೆ ಹೆಚ್ಚಿಸುವ ಬೇಡಿಕೆಯ ಕುರಿತಂತೆ ರಚಿಸಿದಂತಹ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್‌ ವರದಿಯನ್ನು ಜಾರಿಗೊಳಿಸುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಭಾಗ್ಯಜ್ಯೋತಿ ಮತ್ತು ಕುಟೀರಜ್ಕೋತಿ ಯೋಜನೆಗಳಡಿ ನಿಗದಿಗಿಂತ ಹೆಚ್ಚು ಯೂನಿಟ್‌ ವಿದ್ಯುತ್‌ ಬಳಸಿ ಶುಲ್ವ ಪಾವತಿಸದ ಫಲಾನುಭವಿಗಳ ವಿದ್ಯುತ್‌ ಸಂಪರ್ಕ ಕಡಿತಗೊಳಿಸುತ್ತಿರುವುದರಿಂದ ಆಗುತ್ತಿರುವ ತೊಂದರೆಯ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃಶಿ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು ಶ್ರವಣಬೆಳಗೊಳ ಹೋಬಳಿ ಕೋರೇನಹಳ್ಳಿಯಲ್ಲಿ ಇಂದಿರಾ ಗಾಂಧಿ ವಸತಿ ಶಾಲೆಗೆ ಕಾಯ್ದಿರಿಸಿರುವ ಭೂಮಿಯಲ್ಲಿ ನೂತನ ಕಟ್ಟಡವನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಕಾಣ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ರಾಜ್ಯದಲ್ಲಿ ಆರ್‌.ಟಿ.ಐ. ಕಾರ್ಯಕರ್ತರಿಂದ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ್‌ ಅವರು - ಅಫಜಲಪೂರ ಮತಕ್ಷೇತ್ರದಲ್ಲಿ ಭೀಮಾ ಏತ ನೀರಾವರಿಯಿಂದ ಕೆರೆಗಳನ್ನು ತುಂಬಿಸುವ ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ಸಾಮಿ ಅವರು - ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಕುಂಬರಡಿ ಗ್ರಾಮದಲ್ಲಿ ಅಕ್ರಮ ವಿತರಣೆಯಾಗುತ್ತಿದ್ದ ಕಾರಣಕ್ತಾಗಿ ಮಲೆನಾಡು ಯುವಕ ಸಂಘದವರು ನಡೆಸುತ್ತಿದ್ದ ನ್ಯಾಯ ಬೆಲೆ ಅಂಗಡಿಯನ್ನು ಅಮಾನತ್ತುಗೊಳಿಸಲು ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿ ಅಂಗಡಿಯನ್ನು ನಡಸಲು ಆದೇಶ ಹೊರಡಿಸಿರುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. 4) 8) 9) 10) -4- ಶ್ರೀ ಎಂ. ಕೃಷ್ಣಾ ರೆಡ್ಡಿ ಅವರು - ರಾಜ್ಯದಲ್ಲಿ ಪ ಪ್ಲಾಸಿಕ್‌ ಬಳಕೆ ನಿಷೇಧಿಸಿದ್ದರೂ ಸಹ ಬಹುತೇಕ ಮಾರುಕಟ್ಟೆ pT ಅಂಗಡಿಗಳಲ್ಲಿ ವಿವಿದ ಸ ಏಕ ಬಳಕೆಯ 'ಪ್ಲಾಸಿಕ್‌ ವಸ್ತುಗಳನ್ನು ನರಾ ಮಾಡಲಾಗುತ್ತಿದ್ದು, ಇದರಿಂದ ಪರಿಸರ ಮತ್ತು ಜೀವಿಗಳ ಆರೋಗ್ಯದ ಲ ದುಷ್ಟರಿಣಾಮ ಬೀರುತ್ತಿರುವುದರಿಂದ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಲ್ಲಿ ಪರಿಸರ ಸ್ನೇಹಿ ಹಾಗೂ ಬಹು ಉಪಯೋಗಿ ವಸ್ತುಗಳನ್ನು ತಯಾರು ಮಾಡುವ ಬಗ್ಗೆ ಮಾನ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಸಂಜೀವ ಮಠಂದೂರು ಅವರು - ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗದಲ್ಲಿ ಖಾಲಿಯಿರುವ ಚಾಲಕ, ನಿರ್ವಾಹಕ ಹಾಗೂ ಮೆಕ್ಕಾನಿಕ್‌ಗಳ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lobflob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 18ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹತ್ತೊಂಭತ್ತನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಹತ್ತೊಂಭತ್ತನೇ ಪ 2 ಎತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಚರ್ಚೆ (ಎರಡನೇ ದಿನ). ಅಭಿಯಾಚೆನೆ | ವಭ್ಞಿಯಾಚನೆಯ ಹೆಸರು ಸಂಖ್ಯೆ 01 ಕೃಷಿ ಮತ್ತು ತೋಟಗಾರಿಕ 05 ಒಳಾಡಳಿತ ಮತ್ತು ಸಾರಿಗ 07 ಗ್ರಾಮೀಣಾಭಿವೃದ್ದಿ ಮತ್ತು | ಪಂಚಾಯತ್‌ ರಾಜ್‌ 10 ಸಮಾಜ ಕಲ್ಯಾಣ 11 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ 14 ಕಂದಾಯ 20 ಲೋಕೋಪಯೋಗಿ 21 ಜಲಸಂಪನ್ಮೂಲ 23 ಕಾರ್ಮಿಕ ಮತ್ತು ಕುಶಲ್ಯಾಭಿವೃದ್ಧಿ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ 09 ಸಹಕಾರ 13 ಆಹಾರ ಮತ್ತು ನಾಗರಿಕ ಸರಬರಾಜು p) ಆರೋಗ್ಯ ಮತ್ತು ಕುಟುಂಬ ಕಲ್ಯಾಣ 24 ಇಂಧನ ಎಂ.ಕೆ.ವಿಶಾಲಾಕಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕ್ಷ:ನೆಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು R httpy/kia.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 21ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಇಪುತ್ತನೇ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಇಪುತ್ತನೇ 2. ವರದಿಯನ್ನೊಪ್ಪಿಸುವುದು ಶ್ರೀ ಕೆ. ರಘುಪತಿ ಭಟ್‌ (ಮಾನ್ಯ ಅಧ್ಯಕ್ಷರು. ಸರ್ಕಾರಿ ಭರವಸೆಗಳ ಸಮಿತಿ) ಅವರು ಕರ್ನಾಟಕ ವಿಧಾನ ಸಭೆಯ ಸರ್ಕಾರಿ ಭರವಸೆಗಳ ಸಮಿತಿಯ 2020-2021ನೇ ಸಾಲಿನ ಹನ್ನೆರಡನೇ ವರದಿಯನ್ನೊಪ್ಲಿಸುವುದು. 3. ಶಾಸನ ರಚನೆ ವಿಧೇಯಕವನ್ನು ಮಂಡಿಸುವುದು ತ್ರೀ ಕೆ.ಎಸ್‌. ಈಶ್ನರಪ್ಪ (ಮಾನ್ಯ ಗ್ರಾಮೀಣಾಭವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಗ್ರಾಮ ಸ್ಪರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 4. ವಿತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಚರ್ಚೆ (ಮೂರನೇ ದಿನ). % ರ ಅಭಿಯಾಚನೆಯ ಹೆಸರು ಸಂಖ್ಯೆ 01 ಕೃಷಿ ಮತ್ತು ತೋಟಗಾರಿಕೆ 05 ಒಳಾಡಳಿತ ಮತ್ತು ಸಾರಿಗೆ ಗಾಮೀಣಾಭಿವುದ್ದಿ ಮತು 07 ಲಥ ಪಂಚಾಯತ್‌ ರಾಜ್‌ 10 | ಸಮಾಜ ಕಲ್ಯಾಣ 11 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ 4 ಕಂದಾಯ ನ 2} -2- 20 ಲೋಕೋಪಯೋಗಿ 21 ಜಲಸಂಪನ್ಮೂಲ 23 | ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ 08 [ಅರಣ್ಯ ಜೀವಶಾಸ್ತ್ರ ಮತ್ತು ಪಂಸರ 09 ಸಹಕಾರ 13 ಆಹಾರ ಮತ್ತು ನಾಗರಿಕ ಸರಬರಾಜು 5) | ಆರೋಗ್ಯ ಮತ್ತು ಕುಟುಂಬ ಕಲ್ಯಾಣ 24 | ಇಂಧನ 5. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- 2022ನೇ ಸಾಲಿನ ಕರ್ನಾಟಕ ಬಂದೀಖಾನೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಮುರುಗೇಶ್‌ ಆರ್‌. ನಿರಾಣಿ (ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು) ಅವರು:- 2022ನೇ ಸಾಲಿನ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಅ) ಅ) ಆ) 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಎಂ. ಕೃಷ್ಣಾರೆಡ್ಡಿ, ಸುರೇಶ್‌ಗೌಡ, ವೆಂಕಟರಾವ್‌ ನಾಡಗೌಡ, ಬಂಡೆಪ್ಪ ಖಾಶೆಂಪೂರ್‌ ಹಾಗೂ ಇತರರು - ರಾಜ್ಯದಲ್ಲಿ ನಡೆದ ಹಲವಾರು ಅಹಿತಕರ ಘಟನೆಗಳಿಂದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗದ ಸರಿಸ್ಥಿತಿ ಉಂಟಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗಿರುವ ಬಗ್ಗೆ ಸಸಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. pe) el (€L 2) ಶ್ರೀಯುತರುಗಳಾದ ಕೆ.ಎಸ್‌. ಲಿಂಗೇಶ್‌, ಹೆಚ್‌.ಕೆ. ಕುಮಾರಸ್ಥಾಮಿ, ಎಂ.ಪಿ. ಕುಮಾರಸ್ವಾಮಿ ಹಾಗೂ ಸಿ.ಎನ್‌. ಬಾಲಕೃಷ್ಣ ಇವರುಗಳು - ರಾಜ್ಯದಲ್ಲಿನ ವಿವಿಧ ಭಾಗಗಳಲ್ಲಿ ಕಾಡಾನೆಗಳು ಹಾಗೂ ಇತರೆ ಕಾಡು ಪ್ರಾಣಿಗಳ ಹಾವಳಿಯಿಂದ ಉಂಟಾಗಿರುವ ಸಮಸ್ಯೆ ಹಾಗೂ ಪರಿಹಾರೋಪಾಯಗಳ ಬಗ್ಗೆ ಪಸಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ೧ 43 3) 4) 1) 2) 3) 4) ೨) -13- ಶ್ರೀಯುತರುಗಳಾದ ಪಿ. ರಾಜೀವ್‌, ಎನ್‌. ಮಹೇಶ್‌, ಗೂಳಿಹಟ್ಟಿ ಡಿ. ಶೇಖರ್‌, ಎಂ. ಚಂದ್ರಪ್ಪ ಹಾಗೂ ಇತರರು - ರಾಜ್ಯದಲ್ಲಿ ಬೇಡ ಜಂಗಮ ಮತ್ತು ಬುಡಗ ಜಂಗಮ ಜಾತಿಯ ಜನಾಂಗದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದರಿಂದ ಅರ್ಹ ಪರಿಶಿಷ್ಟ ಜಾತಿ ಜನಾಂಗದವರು ಮೀಸಲಾತಿಯಿಂದ ವಂಚಿತರಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ. ಅಜಯ್‌ ಧರ್ಮಸಿಂಗ್‌, ಎಂ.ಬಿ. ಪಾಟೀಲ್‌, ಡಿಕೆ. ಶಿವಕುಮಾರ್‌, ಕೃಷ್ಣ ಬೈರೇಗೌಡ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ವಿದ್ಯಮಾನಗಳಿಂದ ಕುಸಿದು ಬೀಳುತ್ತಿರುವ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. | 7. ಗಮನ ಸೆಳೆಯುವ ಸೂಚನೆಗಳು ಶ್ರೀ ಪ್ರಿಯಾಂಕ ಖರ್ಗೆ ಅವರು - ಚಿತ್ತಾಪುರ ತಾಲ್ಲೂಕಿನಿಂದ ಬೇರ್ಪಡಿಸಿ ಹೊಸದಾಗಿ ಎರಡು ತಾಲ್ಲೂಕುಗಳನ್ನಾಗಿ ರಚಿಸುವಾಗ ಬಹಳಷ್ಟು ಹಳ್ಳಿಗಳನ್ನು ಅವೈಜ್ಞಾನಿಕವಾಗಿ ಪುನರ್‌ ವಿಂಗಡನೆ ಮಾಡಿ ಸದರಿ ನೂತನ ತಾಲ್ಲೂಕುಗಳಿಗೆ ಸೇರಿಸಿರುವುದರಿಂದ ಅಲ್ಲಿನ ಸಾರ್ವಜನಿಕರಿಗೆ ತೊಂದರೆಯಾಗಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌. ನಾಗೇಂದ್ರ ಅವರು - ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಕುಡಿಯುವ ನೀರಿನ ಬಾಕಿ ಮೊತ್ತದ ಮೇಲೆ ವಿಧಿಸಲಾಗುತ್ತಿರುವ ಬಡ್ಡಿ ದರದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದರಿಂದ ನೀರಿನ ಕಂದಾಯದ ಬಡ್ಡಿಯನ್ನು ಮನ್ನಾ ಮಾಡುವ ಬಗ್ಗೆ ಮಾನ್ಯ ನಗರಾಭಿವೃದ್ದಿ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಎಸ್‌. ಸೋಮಲಿಂಗಪ್ಪ ಅವರು - ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ನಿಟ್ಟೂರು ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಾಪುರ ಗ್ರಾಮಗಳ ಹತ್ತಿರ ಹರಿಯುವ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಲು ಸಿ.ಆರ್‌.ಎಫ್‌. ಯೋಜನೆಯಡಿ ಮಂಜೂರಾತಿ ನೀಡಿರುವ ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಲಾರೆಡ್ಡಿ ಅವರು - ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಪಾತಪಾಳ್ಯ ಘಂಟಲಮಲ್ಲಮ್ಮ ಕಣಿವೆಯ ಬಳಿ ಬ್ಯಾರೇಜ್‌ ನಿರ್ಮಾಣ ಕಾಮಗಾರಿಯನ್ನು ಅನುಷ್ಠಾನಗೊಳಿಸಲು ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ದ ಶಿಸ್ತು ಕಮ ಕೈಗೊಳ್ಳುವ ಬಗ್ಗೆ ಹಾಗೂ ಶೀಘವಾಗಿ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಜಲಸರಿಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣಸ್ಥಾಮಿ ಕೆ.ಎಂ. ಅವರು - ರಾಜ್ಯದಲ್ಲಿ ತಹಶೀಲ್ದಾರ್‌ ಗೇಡ್‌-1, ಗೇಡ್‌-2 ರಲ್ಲಿ ಕಾರ್ಯನಿರ್ವಹಿಸುತ್ತಿರುವ ಸಚಿವಾಲಯದ ಸಿಬ್ಬಂದಿಗಳನ್ನು ಹಿಂಪಡೆಯದೇ ಇರುವುದರಿಂದ ಕೆ.ಎ.ಎಸ್‌. ತರಬೇತಿ ಮುಗಿಸಿ ಸ್ಥಳ ನಿಯೋಜನೆಗಾಗಿ ಕಾಯುತಿರುವವರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತಿಯವರ ಗಮನ ನಯವು sed 6) 1) 8) 9) 10) ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಸ್ಥಾಪಿಸಲಾಗಿರುವ ನೊಳಂಬ ಅಧ್ಯಯನ ಪೀಠವು ಕಾರ್ಯನಿರ್ವಹಿಸಲು” ಹೆಬ್ರನ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಕಿ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ Me ಕೌಶಲ್ಯಾಭಿವೃದ್ಧಿ ಸಚಿವರ ಗಮನ ಯವರು. ಶ್ರೀ ಸುರೇಶ್‌ ಗೌಡ ಅವರು - ಗುಡ್ಡೇ ಹೊಸಳ್ಳಿ ಹತ್ತಿರ ಹೇಮಾವತಿ ನದಿ ನೀರನ್ನು ಏತ ನೀರಾವರಿ ಮುಖಾಂತರ ಕೆ.ಆರ್‌.ಪೇಟೆ, ನಾಗಮಂಗಲ ಮತ್ನು ಚನ್ನರಾಯಪಟ್ಟಣ ತಾಲ್ಲೂಕುಗಳಲ್ಲಿರುವ ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಯ ಗುತ್ತಿಗೆ ಅವಧಿ ಮುಗಿದು ಹೋಗಿದ್ದು, ಕಾಮಗಾರಿಯನ್ನು ಪೂರ್ಣಗೊಳಿಸದೆ ಇರುವ ಗುತ್ತಿಗೆದಾರನ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ರಘುಪತಿ ಭಟ್‌ ಅವರು - ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಾಗಿ ವಿನ್ಯಾಸ ಅನುಮೋದನೆ ಪಡೆಯಲು ಸ್ಥಳೀಯ ಪ್ರಾಧಿಕಾರವು ಅನುಮತಿ ನೀಡುವ ಮೊದಲು ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರ ಅಥವಾ ನಗರ ಯೋಜನೆ ಸಹಾಯೆಕ ನಿರ್ದೇಶಕರ ಪೂರ್ವಾನುಮೋದನೆ ಪಡೆಯಬೇಕೆಂದು ಹೊರಡಿಸಿರುವ ಅಧಿಸೂಚನೆಯಿಂದ ಸಾರ್ವಜನಿಕ ಸೇವೆಗಳು ವಿಳಂಬವಾಗುತ್ತಿರುವುದರಿಂದ ಹಿಂದಿನ ರೀತಿಯಲ್ಲಿಯೇ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ್‌ನಿಂದ ನೇಮಿಸಲ್ಪಟ್ಟ ಸ್ಥಳೀಯ ' ನೊಂದಾಯಿತ ಆರ್ಕಿಟೆಕ್ಟ್‌ಗಳೇ - ವಿನ್ಯಾಸ ನಕ್ಷೆ ಅನುಮೋದನೆ ನೀಡಲು ಅವಕಾಶ ಕೆಲ್ರಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮದಲ್ಲಿ ಸುರುಲಾನ್‌ ಸಂಸ್ಥೆಯ ಅನುಪಯುಕ್ತ ಜಾಗವನ್ನು ಕಸ ವಿಲೇವಾರಿ ಮಾಡಲು ಪಡುಬಿದ್ರಿ ಗಾಮ ಪಂಚಾಯತ್‌ಗೆ ಹಸ್ತಾಂತರಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ವೀರಭದ್ರಯ್ಯ (ವೀರಣ್ಣ) ಚರಂತಿಮಠ ಅವರು - 1998ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್‌ ನೇಮಕಾತಿ ಪಕಿಯಿಗೆ ಸಂಬಂಧಿಸಿದಂತೆ ಮಾನ್ಯ ಉಚ್ಛ ನ್ಯಾಯಾಲಯದ ತೀರ್ಮಾನದನ್ನಯ 2006ರಲ್ಲಿ ಪ್ರಕಟಿಸಲಾದ ಅಭ್ಯರ್ಥಿಗಳ ಟರ ಆಯ್ಕೆ ಪಟ್ಟಿ ಹಾಗೂ ನಂತರ 2014 ಮತ್ತು 2019ರಲ್ಲಿ ಮರುಪಕಟಿಸಲಾದ ಆಯ್ತೆ ಪಟ್ಟಿಗಳಲ್ಲಿ ಬವಲಣ ಇರುವುದರಿಂದ ನಿವೃತ್ತಿ ಅಂಚಿನಲ್ಲಿರುವ ಅಭ್ಯರ್ಥಿಗಳನ್ನು ಈಗ ಅವರುಗಳು ಕಾರ್ಯನಿರ್ವಹಿಸುತ್ತಿರುವ ಇಲಾಖೆಯಲ್ಲಿಯೇ ಸೂಪರ್‌ನ್ಯೂಮರಿ ಹುದ್ದೆ ಸೃಜಿಸಿ ಮುಂದುವರೆಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ್ಪ ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar.nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾ೦ಕ 22ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು f ಇಪತ್ತೊಂದನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಇಪುತ್ತೊಂದನೇ ಪ 9, ವಿತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಮುಂದುವರೆದ ಚರ್ಚೆ (ನಾಲ್ಕನೇ ದಿನ) ಹಾಗೂ ಸರ್ಕಾರದ ಉತ್ತರ ಮತ್ತು ಮತಕ್ಕೆ ಹಾಕುವುದು. ಸ ಅಭಿಯಾಚನೆಯ ಹೆಸರು ಸಂಖ್ಯೆ 01 ಕೃಷಿ ಮತ್ತು ತೋಟಗಾರಿಕೆ ] 05 ಒಳಾಡಳಿತ ಮತ್ತು ಸಾರಿಗ pe ಗ್ರಾಮೀಣಾಭಿವೈದ್ಧಿ ಮತ್ತು ಪಂಚಾಯತ್‌ ರಾಜ್‌ 10 ಸಮಾಜ ಕಲ್ಯಾಣಿ IW | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 14 ಕಂದಾಯ | 20 ಲೋಕೋಪಯೋಗಿ 21 ಜಲಸಂಪನ್ಮೂಲ 2 ಕಾರ್ಮಿಕ ಮತ್ತು ಕುಶಲ್ಯಾಭಿವೃದ್ದಿ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ 09 ಸಹಕಾರ 13 ಆಹಾರ ಮತ್ತು ನಾಗರಿಕ ಸರಬರಾಜು 22 ಆರೋಗ್ಯ ಮತ್ತು ಕುಟುಂಬ ಕಲ್ಯಾಣ 24 ಇಂಧನ 1) 2) 3) 4) 2) 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಥಾಮಿ, ಎಂ. ಕೃಷ್ಣಾ ರೆಡ್ಡಿ, ಸುರೇಶ್‌ಗೌಡ, ವೆಂಕಟರಾವ್‌ ನಾಡಗೌಡ, ಬಂಡೆಪ್ಪ ಖಾಶೆಂಪೂರ್‌ ಹಾಗೂ ಫಹ — ರಾಜ್ಯದಲ್ಲಿ ನಡೆದ ಹಲವಾರು ಅಹಿತಕರ ಘಟನೆಗಳಿಂದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಬಂಗ ನರಿಗರ ಬಗ್ಗೆ ಪಸ ಖಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಸ್‌. ಲಿಂಗೇಶ್‌, ಹೆಚ್‌.ಕೆ. ಕುಮಾರಸ್ಥಾಮಿ, ಎಂ.ಪಿ. ಕುಮಾರಸ್ವಾಮಿ ಹಾಗೂ ಸಿ.ಎನ್‌. ಬಾಲಕೃಷ್ಣ ಇವರುಗಳು - ರಾಜ್ಯದಲ್ಲಿನ ವಿವಿಧ ಭಾಗಗಳಲ್ಲಿ ಕಾಡಾನೆಗಳು ಹಾಗೂ ಇತರೆ ಕಾಡು ಪ್ರಾಣಿಗಳ ಹಾವಳಿಯಿಂದ ಉಂಟಾಗಿರುವ ಸಮಸ್ಯೆ ಹಾಗೂ ಪರಿಹಾರೋಪಾಯಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಪಿ. ರಾಜೀವ್‌, ಎನ್‌. ಮಹೇಶ್‌, ಗೂಳಿಹಟ್ಟಿ ಡಿ. ಶೇಖರ್‌, ಎಂ. ಚಂದಪ್ಪ ಹಾಗೂ ಇತರರು - ರಾಜ್ಯದಲ್ಲಿ ಬೇಡ ಜಂಗಮ ಮತ್ತು ಬುಡಗ ಜಂಗಮ ಜಾತಿಯ ಜನಾಂಗದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದರಿಂದ ಅರ್ಹ ಪರಿಶಿಷ್ಟ ಜಾತಿ ಜನಾಂಗದವರು ಮೀಸಲಾತಿಯಿಂದ ವಂಚಿತರಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ. ಅಜಯ್‌ ಧರ್ಮಸಿಂಗ್‌, ಎಂ.ಬಿ. ಪಾಟೀಲ್‌, ಡಿಕೆ. ಶಿವಕುಮಾರ್‌, ಕೃಷ್ಣ ಬೈರೇಗೌಡ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ವಿದ್ಯಮಾನಗಳಿಂದ ಕುಸಿದು ಬೀಳುತ್ತಿರುವ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 5. ಗಮನ ಸೆಳೆಯುವ ಸೂಚನೆಗಳು ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಸ್ಥಾಪಿಸಲಾಗಿರುವ ನೊಳಂಬ ಅಧ್ಯಯನ ಪೀಠವು ಕಾರ್ಯನಿರ್ವಹಿಸಲು ಹೆಚ್ಚನ ಅನುದಾನವನ್ನು ಬಿಡುಗಡೆ ಮಾಡುವ ಬಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ "ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಮ ಕೌಶಲ್ಯಾಭಿವೃದ್ಧಿ ಸಜೆವರ ಗಮನ ರ ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮದಲ್ಲಿ ಸುರುಲಾನ್‌ ಸಂಸ್ಥೆಯ ಅನುಪಯುಕ್ತ ಜಾಗವನ್ನು ಕಸ ವಿಲೇವಾರಿ ಮಾಡಲು ಪಡುಬಿದ್ರಿ ಗಾಮ ಪಂಚಾಯತ್‌ಗೆ ಹಸ್ತಾಂತರಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 3] 3) 4) ೨) 6) 7) 8) -13- ಶ್ರೀ ವೀರಭದ್ರಯ್ಯ (ವೀರಣ್ಣ) ಚರಂತಿಮಠ ಅವರು - 1998ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್‌ ನೇಮಕಾತಿ 'ಪಕಿಯೆಗೆ ಸಂಬಂಧಿಸಿದಂತೆ ಮಾನ್ಯ ಉಚ್ಛ ನ್ಯಾಯಾಲಯದ ಶೀರ್ಮಾನದನ್ವಯ 2006ರಲ್ಲಿ ಪ್ರಕಟಿಸಲಾದ ಅಭ್ಯರ್ಥಿಗಳ ಪಂ ಅಯ್ಕೆ ಪಟ್ಟ ಹಾಗೂ ನಂತರ 2014 ಮತ್ತು 2019ರಲ್ಲಿ ಮರುಪಕಟಿಸಲಾದ ಆಯ್ಕೆ ಪಟ್ಟಗಳಲ್ಲಿ ಬದಲಾವಣೆ ಇರುವುದರಿಂದ ನಿವೃತ್ತಿ ಅಂಚಿನಲ್ಲಿರುವ ಅಭ್ಯರ್ಥಿಗಳನ್ನು ಈಗ ಅವರುಗಳು ಕಾರ್ಯನಿರ್ವಹಿಸುತ್ತಿರುವ ಇಲಾಖೆಯಲ್ಲಿಯೇ ಸೂಪರ್‌ನ್ಯೂಮರಿ ಹುದ್ದೆ ಸೃಜಿಸಿ ಮುಂದುವರೆಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ತ್ರೀ ಹೆಚ್‌. ಹಾಲಪ್ಪ ಹರತಾಳು ಅವರು - ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಉಪಸ್ಥಾವರ, ಆನಂದಪುರದಲ್ಲಿ ಹೆಚ್ಚುವರಿ ಪರಿವರ್ತಕ ಹಾಗೂ ಹೊಸನಗರ ತಾಲ್ಲೂಕಿನ ಹರಿದ್ರಾವತಿ ಮತ್ತು ಬೈಸೆಯಲ್ಲ 33 ಕೆವಿ. ಸ್ಟೇಶನ್‌ಗಳಲ್ಲಿ ವಿದುತ್‌ ಮಂಜೂರಾತಿ ನೀಡಿ ಹಸ್ತಾಂತರಿಸಿರುವ ಜಾಗದಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲು ವಿಳಂಬ ಮಾಡುತ್ತಿರುವುದರಿಂದ ರೈತರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೇಷ್ಠೆ ಬೆಳೆಗಾರರಿಗೆ ಮಂಜೂರೂ ಮಾಡಲಾದ ರೇಷ್ಮೆ ಗೂಡುಗಳ ವಿವರ, ಮಳವಳ್ಳಿ ರೇಷೆ "ಷ್ಠ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸಲು ಕೈಗೊಂಡಿರುವ ಕಮಗಳು, ರೇಷ್ಠೆಗೆ ಬೆಂಬಲ ಬೆಲೆ ನಿಗದಿಪಡಿಸುವ ಬಗ್ಗೆ ಮತ್ತು ರೇಷ್ಮ ಸೈಗಾಣಿಕಿಗೆ ರೈತರಿಗೆ ಅನುಕೂಲವಾಗುವಂತೆ ಕೈಗೊಂಡಿರುವ ಕ್ರಮಗಳ ಬೆ ಮಾನ್ಯ ರೇಷ್ಮೆ ಹಾಗೂ ಹಿ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಶ್ರೀ ಕೆ ಮಹದೇವ್‌ ಅವರು - ಪಿರಿಯಾಪ್ರೂಣ ತಾಲ್ಲೂಕಿಗೆ ಅನುಮೋದನೆಯಾಗಿರುವ ವಿವಿಧ ವಿದ್ಯುತ್‌ ಉಪಕೇಂದಗಳನ್ನು ತ್ವರಿತವಾಗಿ ಸ್ಥಾಪಿಸಿ ಕೊಳವೆ ಬಾವಿಗಳನ್ನು ನಂಬಿ ವ್ಯವಸಾಯ ಮಾಡುತ್ತಿರುವ ರೈತರಿಗೆ ಅನುಫೊಲ ಮಾಡಿಕೊಡುವ ಬಗ್ಗೆ ಮಾನ್ಯ ಮ ಘೂ ಕನ್ನಡ ಮತ್ತು ಸಂಸ್ಕೃತಿ ಹ ಗಮನ ಸೆಳೆಯುವುದು. ಶ್ರೀಮತಿ ಸೌಮ್ಯ ರೆಡ್ಡಿ ಅವರು - ರಾಜ್ಯದಲ್ಲಿ ಪೊಲೀಸ್‌ ಸಿಬ್ಬಂದಿ ಮತ್ತು ಜನಸಂಖ್ಯೆಯ ಅನುಪಾತವು ಅಸಮಾನವಾಗಿರುವುದರಿಂದ ಖಾಲಿಯಿರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಬಿ. ಶಿವಣ್ಣ ಅವರು - ಬೆಂಗಳೂರು ನಗರದ ಸಂಚಾರದ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಫೆರಿಫೆರಲ್‌ ರಿಂಗ್‌ ರೋಡ್‌ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಸ್ಪಾಧೀನಪಡಿಸಿಕೊಂಡಿರುವ ಜಮೀನುಗಳ ರೈತರುಗಳಿಗೆ ಪರಿಹಾರವನ್ನು ನೀಡುವ ಬಗ್ಗೆ, ಹಳೆ ಫೆರಿಫೆರಲ್‌ ರಸ್ಮೆಯ ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ ಹಾಗೂ ಕಾಮಗಾರಿಯನ್ನು ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೈತರುಗಳಿಂದ ಭೂಸ್ವಾಧೀನ ಪಡಿಸಿಕೊಂಡಿರುವ ಭೂಮಿಯನ್ನು ಅವರುಗಳಿಗೆ ಹಿಂದಿರುಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 4) -14:- 9) ಶ್ರೀಯುತರುಗಳಾದ ಎಂ.ಪಿ. ಅಪ್ಪಚ್ಚು ರಂಜನ್‌, ಕೆಜಿ. ಬೋಪಯ್ಯ, ಸಿಟಿ. ರವಿ ಎಂ.ಪಿ. ಕುಮಾರಸ್ವಾಮಿ, ಹೆಚ್‌.ಕೆ. ಕುಮಾರಸ್ಪಾಮಿ ಹಾಗೂ ಎ.ಟಿ. ರಾಮಸ್ಟಾಮಿ ಅವರುಗಳು - ರಾಜ್ಯದಲ್ಲಿ ಕಾಫಿ ಬೆಳೆಗಾರರ 10 ಹೆಚ್‌.ಪಿ. ಒಳಗಿನ ಮೋಟಾರ್‌ಗಳಿಗೆ ಉಚಿತ ವಿದ್ಯುತ್‌ ನೀಡುವ ಬಗ್ಗೆ ಹಾಗೂ ಕಾಫಿ, ಮೆಣಸು, ಏಲಕ್ಷಿ ಬೆಳೆಗಳಿಗೆ ಸರಬರಾಜು ಮಾಡುತ್ತಿರುವ ವಿದ್ಯುಚ್ಛಕ್ತಿಗೆ ವಾಣಿಜ್ಯ ದರವನ್ನು ವಿಧಿಸುತ್ತಿರುವುದರಿಂದ ಬೆಳೆಗಾರರು ಸಂಕಷ್ಟಕ್ಕೀಡಾಗಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. 10) ಶ್ರೀ ಬಸನಗೌಡ ತುರುವಿಹಾಳ್‌ ಅವರು - ರಾಯಚೂರು ಜಿಲ್ಲೆಯ ವಿವಿಧ ತಾಲ್ಲೂಕಿನ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಎನ್‌.ಆರ್‌.ಬಿ.ಸಿ. 5ಎ ಕಾಲುವೆಯ ಯೋಜನೆಯನ್ನು ಕೈಗೆತ್ತಿಕೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. 1) ಶ್ರೀ ಅಭಯ್‌ ಪಾಟೀಲ್‌ ಅವರು- ರಾಜ್ಯದಲ್ಲಿ ವೈಶ್ಯವಾಣಿ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರವನ್ನು ನೀಡದೇ ಇರುವುದರಿಂದ ಎದ್ಯಾರ್ಥಿಗಳು ಶೈಕ್ಷಣಿಕ ಮೀಸಲಾತಿ ಸೌಲಭ್ಯದಿಂದ ವಂಚಿತರಾಗುತ್ತಿರುವ ಬಗ್ಗೆ ಹಾಗೂ ಸದರಿ ಜನಾಂಗದವರಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚೆವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 23ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 1.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪಶ್ಲೆಗಳು ; ಇಪುತೆರಡನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಇಪುತ್ತೆರಡನೇ ಪಟ್ಟಿ 2. ಕಾರ್ಯದರ್ಶಿಯವರ ವರದಿ ಕಾರ್ಯದರ್ಶಿಯವರು:- ರಾಜ್ಯಪಾಲರಿಂದ ಒಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. ಅ) ಆ) 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151ನೇ ಅನುಚ್ಛೇದದ ಮೇರೆಗೆ, ಮಾರ್ಚ್‌ 2021ಕ್ಕೆ ಕೊನೆಗೊಂಡ ವರ್ಷದ ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಲೆಕ್ಕಪರಿಶೋಧನಾ ವರದಿಯನ್ನು (2022ನೇ ವರ್ಷದ ವರದಿ ಸಂಖ್ಯೆ!) ಸಬೆಯ ಮುಂದಿಡುವುದು. ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಹಾಗೂ ನಾಲ್ಕನೇ ಪೆಟ್ಟಿಯ ರೀತ್ಯಾ, wi 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಎಂ. ಕೃಷ್ಣಾರೆಡ್ಡಿ, ಸುರೇಶ್‌ಗೌಡ, ವೆಂಕಟರಾವ್‌ ನಾಡಗೌಡ, ಬಂಡೆಪ್ಪ ಖಾಶೆಂಪೂರ್‌ ಹಾಗೂ ಅತರರು - ರಾಜ್ಯದಲ್ಲಿ ನಡೆದ ಹಲವಾರು ಅಹಿತಕರ ಘಟನೆಗಳಿಂದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಸಂಸ ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ RN ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ "ಮೇಲೆ ಚರ್ಚೆ ಹಾಗೂ ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ. ಅಜಯ್‌ ಧರ್ಮಸಿಂಗ್‌, ಎಂ.ಬಿ. ಪಾಟೀಲ್‌, ಡಿ.ಕೆ. ಶಿವಕುಮಾರ್‌, ಕೃಷ್ಣ ಬೈರೇಗೌಡ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ವಿದ್ಯಮಾನಗಳಿಂದ ಕುಸಿದು ಬೀಳುತ್ತಿರುವ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 5. ವಿತ್ತೀಯ ಕಾರ್ಯಕಲಾಪ ಅ) 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಸರ್ಕಾರದ ಉತ್ತರ ಮತ್ತು ಮತಕ್ಕೆ ಹಾಕುವುದು. ಭಾ ಅಭಿಯಾಚನೆಯ ಹೆಸರು ಸಂಖ್ಯೆ 01 ಕೃಷಿ ಮತ್ತು ತೋಟಗಾರಿಕೆ 0೨ ಒಳಾಡಳಿತ ಮತ್ತು ಸಾರಿಗ 07 ಗ್ರಾಮಣಾಭಿವ್ಯದ್ಧ ಮತ್ತು ಪಂಚಾಯತ್‌ ರಾಜ್‌ 10 ಸಮಾಜ ಕಲ್ಮಾಣ I ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕ 14 SE 20 ಲೋಕೋಪಯೋಗಿ 21 ಜಲಸಂಪನ್ಮೂಲ 23 ಕಾರ್ಮಿಕ ಪುತ್ತ ಕಾಶಲ್ಯಾಭಿವೃದ್ಧಿ 08 ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ 09 ದ 13 ಆಹಾರ ಮತ್ತು ನಾಗರಿಕ ಸರಬರಾಜು 2) ಆರೋಗ್ಯ ಮತ್ತು ಕುಟುಂಬ ಕಲ್ಯಾಣ | 24 ಇಂಧನ ಸ D 2) 3) ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತದ ಪಡುಬಿದ್ರಿ ಗ್ರಾಮದಲ್ಲಿ -B- ಆ) 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಚರ್ಚೆ. ಅನನ ಅಭಿಯಾಚನೆಯ ಹೆಸರು ಸಂಖ್ಯೆ 02 ಪಶು ಸಂಗೋಪನೆ ಮತ್ತು ಮೀನುಗಾರಿಕ 03 ಆರ್ಥಿಕ 04 ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ 06 ಮೂಲಭೂತ ಸೌಕರ್ಯ ಅಭಿವೃದ್ದಿ ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು 15 ಮಾಹಿತಿ ತಂತ್ರಜ್ಞಾನ 16 ವಸತಿ 17 ಶಿಕ್ಷಣ 18 ವಾಣಿಜ್ಯ ಮತ್ತು ಕೈಗಾರಿಕೆ 19 ನಗರಾಭಿವೃದ್ದಿ 2ನ ಕನ್ನಡ ಮತ್ತು ಸಂಸ್ಕೃತಿ 26 ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ 27 ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ 6. ಗಮನ ಸೆಳೆಯುವ ಸೂಚನೆಗಳು ಸುರುಲಾನ್‌ ಸಂಸ್ಥೆಯ ಅನುಪಯುಕ್ತ ಜಾಗವನ್ನು ಕಸ ವಿಲೇವಾರಿ ಮಾಡಲು ಪಡುಬಿದ್ರಿ ಗಾಮ ಪಂಚಾಯತ್‌ಗೆ ಹಸ್ತಾಂತರಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ತುರುವಿಹಾಳ್‌ ಅವರು - ರಾಯಚೂರು ಜಿಲ್ಲೆಯ ವಿವಿಧ ತಾಲ್ಲೂಕಿನ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಲಿಸುವ ಎನ್‌.ಆರ್‌.ಬಿ.ಸಿ. 5ಎ ಕಾಲುವೆಯ ಯೋಜನೆಯನ್ನು ಕೈಗೆತ್ತಿಕೊಳ್ಳುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ಥಾಮಿ ಅವರು - ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ವ್ಯಕ್ತಿತ್ವ ಪರೀಕ್ಷೆಯ ಅಂಕಗಳನ್ನು ಕಡಿತಗೊಳಿಸಿರುವುದರಿಂದ ಉದ್ದವಿಸುವ ಸಾಧಕ-ಬಾಧಕಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 4} 4) ನ) 6) 7) 8) ST ತ್ರೀ ಸುನಿಲ್‌ ಬಿಳಿಯಾ ನಾಯ್ಕ ಅವರು - ಉತ್ತರ ಕನ್ನಡ ಭಟ್ಕಳ ತಾಲ್ಲೂಕಿನ ಭಟ್ಕಳ ಬಸ್‌ ನಿಲ್ದಾಣದ ಕಟ್ಟಡದ ಸುತ್ತಲೂ ಕಾಂಕ್ರೀಟ್‌ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ತ್ರೀ ಅಖಂಡ ಶ್ರೀನಿವಾಸ್‌ ಮೂರ್ತಿ ಅವರು - ಪುಲಕೇಶಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿವಿಧ ವಾರ್ಡ್‌ಗಳಿಗೆ ವಾರಕ್ಕೆ ಮೂರು ಬಾರಿ ಕಾವೇರಿ ನೀರನ್ನು ಒದಗಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಹನ ಚಾಲಕರು. ವಾಟರ್‌ ಮ್ಯಾನ್‌ ಮತ್ತು ಡಾಟಾ ಆಪರೇಟರ್‌ಗಳಿಗೆ `'ಗುತಿಗೆ ಬದಲು ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಜಾರಿಗೊಳಿಸುವ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ ಅವರು - ಬೆಂಗಳೂರಿನಲ್ಲಿ ಅನುಮತಿ ಇಲ್ಲದೆ ನಿರ್ಮಿಸುವ ಮನೆಗಳನ್ನು ಸಕ್ರಮಗೊಳಿಸಲು ಕಾನೂನು ಅಂಗೀಕಾರವಾಗಿದ್ದರೂ ಸಹ ಸದರಿ ಮನೆಗಳು ಅಕ್ರಮವೆಂದು ಪರಿಗಣಿಸಿ ಕಮ ಕೈಗೊಳ್ಳಲಾಗುವುದೆಂದು ಬಿ.ಬಿ.ಎಂ.ಪಿ ವತಿಯಿಂದ ನೋಟೀಸ್‌ ಜಾರಿ ಮಾಡುತ್ತಿರುವುದರಿಂದ ಸಾಮಾನ್ಯ ವರ್ಗದ ಜನರಿಗೆ ಆತಂಕ ಉಂಟಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಸಾ.ರಾ. ಮಹೇಶ್‌ ಅವರು - ಮೈಸೂರು ಜಿಲ್ಲೆಯ ಕೆ.ಆರ್‌. ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆ.ಆರ್‌. ನಗರ ಹಾಗೂ ಸಾಲಿಗ್ರಾಮ ಅವಳಿ ತಾಲ್ಲೂಕುಗಳ ಜನರಿಗೆ ಮೇ-2021ರ ಮಾಹೆಯಿಂದ ಸೀಮೆಎಣ್ಣೆ ವಿತರಿಸದೇ ಇರುವ ಬಗ್ಗೆ ಮಾನ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 24ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 1.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಇಪ್ಪತ್ತಮೂರನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಇಪುತ್ತಮೂರನೇ ಪಟ್ಟಿ 2. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಲ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಥಾಮಿ, ಎಂ. ಕೃಷ್ಣಾರೆಡ್ಡಿ, ಸುರೇಶ್‌ಗೌಡ, ವೆಂಕಟರಾವ್‌ ನಾಡಗೌಡ, ಬಂಡೆಪ್ಪ ಖಾಶೆಂಪೂರ್‌ ಹಾಗೂ ಇತರರು - ರಾಜ್ಯದಲ್ಲಿ ನಡೆದ ಹಲವಾರು ಅಹಿತಕರ ಘಟನೆಗಳಿಂದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ. ಅಜಯ್‌ ಧರ್ಮಸಿಂಗ್‌, ಎಂ.ಬಿ. ಪಾಟೀಲ್‌, ಡಿ.ಕೆ. ಶಿವಕುಮಾರ್‌, ಕೃಷ್ಣ ಬೈರೇಗೌಡ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ವಿದ್ಯಮಾನಗಳಿಂದ ಕುಸಿದು ಬೀಳುತ್ತಿರುವ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಪಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಹ ಅ) 2021-22ನೇ -- 3. ವಿತ್ತೀಯ ಕಾರ್ಯಕಲಾಪ ಸಾಲಿನ ಪೂರಕ ಅಂದಾಜುಗಳ (ಮೂರನೇ ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಮತ್ತು ಮತಕ್ಕೆ ಹಾಕುವುದು. ಆ) 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಚರ್ಚೆ. ಮ ಅಭಿಯಾಚನೆಯ ಹೆಸರು ಸಂಖ್ಯೆ | 01 ಕೃಷಿ ಮತ್ತು ತೋಟಗಾರಿಕೆ 05 ಒಳಾಡಳಿತ ಮತ್ತು ಸಾರಿಗೆ 07 ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ 10 ಸಮಾಜ ಕಲ್ಯಾಣ 7 ಮಹಿಳಾ ಮತ್ತು ಮಕ್ಕಳ ಅಭಿವೃದ್ಧ 14 ಕಂದಾಯ 20 ಲೋಕೋಪಯೋಗಿ I ಸಂಪನವ 23 ಕಾ 08 ಅರಣ್ಯ, ಜೀವಿಶಾಸ ಮತು ಪರಿಸರ ಮಿ pe] ರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ ಸಹಕಾರ ಆಹಾರ ಮತ್ತು ವಾಗರಿಕ ಸರಬರಾಜು 22 ಆರೋಗ್ಯ ಮತ್ತು ಕುಟುಂಬ ಕಲ್ಯಾಣ 24 ಇಂಧನ | 02 ಪೆಶು ಸಂಗೋಪನೆ ಮತ್ತು ಮೀನುಗಾರಿಕೆ ' 03 ಆರ್ಥಿಕ ಬಂದಿ ಮತ್ತು ಆಡಳಿತ ಸುಧಾರಣೆ 08 ಮೂಲಭೂತ ಸೌಕರ್ಯ ಅಧಿವೈ 1 ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು 15 ಮಾಹಿತಿ ತಂತ್ರಜ್ಞಾನ 16 ವಸತಿ 17 ಶಿಕ್ಷಣ 8 [ವಾಣನ್ನ ಮತ್ತ ಕೃಗಾಕ — 19 ನಗರಾಭಿವೃದ್ಧಿ 25 ಕನ್ನಡ ಮತ್ತು ಸಂಸ್ಕೃಶಿ 26 ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ 27 ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಅಂತಿಮ ಕಂತು) .. 3/ -3- 4. ಶಾಸನ ರಚನೆ ಎಧೇಯಕವನ್ನು ಪರ್ಯಾಲೋಚಸುವುದು ಮತ್ತು ಅಂಗೀಕರಿಸುವುದು ಶ್ರೀ ಕೆ.ಎಸ್‌. ಈಶ್ನರಪ್ಪ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಗ್ರಾಮ ಸ್ಥರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. D 5. ಗಮನ ಸೆಳೆಯುವ ಸೂಚನೆಗಳು ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮದಲ್ಲಿ ಸುರುಲಾನ್‌ ಸಂಸ್ಥೆಯ ಅನುಪಯುಕ್ತ ಜಾಗವನ್ನು ಕಸ ವಿಲೇವಾರಿ ಮಾಡಲು ಪಡುಬಿದ್ರಿ ಗ್ರಾಮ ಪಂಚಾಯತ್‌ಗೆ ಹಸ್ತಾಂತರಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. 2) ಶ್ರೀ ಸಿಎನ್‌. ಬಾಲಕೃಷ್ಣ ಅವರು - ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ 3) 4) ೨) [a) ಕಾರ್ಯನಿರ್ವಹಿಸುತ್ತಿರುವ ವಾಹನ ಚಾಲಕರು, ವಾಟರ್‌ ಮ್ಯಾನ್‌ ಮತ್ತು ಡಾಟಾ ಆಪರೇಟರ್‌ಗಳಿಗೆ ಗುತ್ತಿಗೆ ಬದಲು ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಜಾರಿಗೊಳಿಸುವ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ ಅವರು - ಬೆಂಗಳೂರಿನಲ್ಲಿ ಅನುಮತಿ ಇಲ್ಲದೆ ನಿರ್ಮಿಸುವ ಮನೆಗಳನ್ನು ಸಕ್ರಮಗೊಳಿಸಲು ಕಾನೂನು ಅಂಗೀಕಾರವಾಗಿದ್ದರೂ ಸಹ ಸದರಿ ಮನೆಗಳು ಅಕ್ರಮವೆಂದು ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದೆಂದು ಬಿ.ಬಿ.ಎಂ.ಪಿ ವತಿಯಿಂದ ನೋಟೀಸ್‌ ಜಾರಿ ಮಾಡುತ್ತಿರುವುದರಿಂದ ಸಾಮಾನ್ಯ ವರ್ಗದ ಜನರಿಗೆ ಆತಂಕ ಉಂಟಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಮತಿ ಕೆ. ಪೂರ್ಣಿಮಾ ಅವರು - ವಾಣಿ ವಿಲಾಸ ಸಾಗರ ಯೋಜನೆಯಡಿ ನೀರಾವರಿ ಸೌಲಭ್ಯ ಒದಗಿಸಲಾದ ತಾಲ್ಲೂಕುಗಳ ವಿವರ, ಸದರಿ ಜಲಾಶಯ ಮತ್ತು ಅದರ ನಾಲೆ, ಕಾಲುವೆ ಮತ್ತು ಸ್ಪಕ್ಷರ್ಸ್‌ಗಳು ಶಿಥಿಲಾವಸ್ಥೆಗೆ ತಲುಪಿದ್ದು, ಕೊನೆ ಅಂಚಿನ ಅಚ್ಚುಕಟ್ಟು ಪದೇಶಕ್ಕೆ ನೀರು ಸಮರ್ಪಕವಾಗಿ ಪೂರೈಸುವ ಬಗ್ಗೆ ಹಾಗೂ ವಾಣಿ ವಿಲಾಸ ಸಾಗರ ಜಲಾಶಯದ ನಾಲೆಗಳನ್ನು ಏಷಿಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ಧನ ಸಹಾಯದೊಂದಿಗೆ ಆಧುನೀಕರಣ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಜೆವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ರಾಜ್ಯದಲ್ಲಿ ಕೋವಿಡ್‌-19 ಸಾಂಕ್ರಾಮಿಕ ಕಾಯಿಲೆಯ 1 ಮತ್ತು 2ನೇ ಅಲೆಯ ಸಂದರ್ಭದಲ್ಲಿ ಕರೋನಾ ರೋಗಿಗಳ ಆರೈಕೆ ಮಾಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಖಾಯಂ ಶುಶ್ರೂಷಾಧಿಕಾರಿಗಳಿಗೆ ಮಂಜೂರು ಮಾಡಿದ ಮಾದರಿಯಲ್ಲಿಯೇ ವೈದ್ಯಕೀಯ ಶಿಕ್ಷಣ ಇಲಾಖೆಯ ಖಾಯಂ ಶುಶ್ರೂಷಾಧಿಕಾರಿಗಳಿಗೂ ಅಪಾಯ ಭತ್ಯೆಯನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. tf 6) 7) 8) 9) 10): 11) ೨ ತ್ರೀ ಹೆಚ್‌.ಕೆ. ಕುಮಾರಸ್ಸಾಮಿ ಅವರು - ಹಾಸನ ಜಿಲ್ಲೆಯ ಎಡದಂಡೆ ಮೊಸಳೆ ಬ್ರ್ಯಾಂಚ್‌ ನಾಲಾ ನಿರ್ಮಾಣಕ್ಪಾಗಿ ಕಟ್ಟಾಯ ಹೋಬಳಿಯ ಕಿತ್ತಾನೆ ದಾಖಲೆಯ ಗ್ರಾಮಗಳ ಜಮೀನನ್ನು ನೇರ ಖರೀದಿಗಾಗಿ ಭೂಮಾಲೀಕರಿಗೆ ನಿಗದಿಪಡಿಸಿರುವ ಪರಿಹಾರ ಧನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ತ್ರೀ ಸಿದ್ದು ಸವದಿ ಅವರು - ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸೀರೆಯನ್ನು ಕೆ.ಹೆಚ್‌.ಡಿ.ಸಿ.ಯಿಂದ ಖರೀದಿಸಲು ನೀಡಿರುವ ಆದೇಶವಾಗಿದ್ದರೂ ಸಹ ಟೆಂಡರ್‌ ಕರೆಯಲು ನಿರ್ಧರಿಸಿರುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಅಮರೇಗೌಡ ಲಿಂಗನಗೌಡ ಪಾಟೀಲ ಬಯ್ಯಾಪುರ ಅವರು - ಕೊಪ್ಪಳ ಜಿಲ್ಲೆಯ ಕುಷ್ಠಗಿ ಪಟ್ಟಣದಲ್ಲಿನ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮಕ್ಕೆ ಸೇರಿದ ಜಮೀನನ್ನು ಒತ್ತುವರಿ ಮಾಡಿರುವವರ ವಿರುದ್ಧ ಕ ಕಮ ತೈಗೊಳ್ಳುವ ಬಗ್ಗೆ pe ಸದರಿ ಜಮೀನನ್ನು ಸಣ್ಣ ಕೈಗಾರಿಕೆಗಳನ್ನು ಅಭಿವೃದ್ದಿಪಡಿಸಲು ನಭಗ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಗೆ ವಹಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ರಾಜ್ಯದಲ್ಲಿ ಆರ್‌.ಟಿ.ಐ. ಕಾರ್ಯಕರ್ತರಿಂದ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಉದಯ್‌ ಬಿ. ಗರುಡಾಚಾರ್‌ ಅವರು - ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ಕಲಾಸಿಪಾಳ್ಯದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಆಧುನಿಕ ಬಸ್‌ ಟರ್ಮಿನಲ್‌ ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಶೀಘ್ರವಾಗಿ ಪೂರ್ಣಗೊಳಿಸುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಪ್ಪ (ಬೆಂಗಳೂರು ದಕ್ಷಿಣ) ಅವರು - ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಕಾವೇರಿ ಕುಡಿಯುವ ನೀರು 5ನೇ ಹಂತ ಯೋಜನೆಯಡಿ ದೊಡ್ಡತೋಗೂರು ಪಟ್ಟಣ ಪಂಚಾಯಿತಿ ಹಾಗೂ ಕೋನಪ್ಪನ ಅಗ್ರಹಾರ ಪುರಸಭೆ ವ್ಯಾಪ್ತಿಯ ಪ್ರದೇಶಗಳಿಗೆ ಕಾವೇರಿ ಕುಡಿಯುವ ನೀರಿನ ಸಂಪರ್ಕ ಒದಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕವಾರ, ದಿನಾಂಕ 25ನೇ ಮಾರ್ಜ್‌, 2022 (ಸಮಯ: ಬೆಳಿಗ್ಗೆ 10.30 ಗಂಟಿಗೆ) 1. ಪ್ರಶ್ಸೋತ್ಸರ ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು : ಇಪ್ಪತ್ನಾಲ್ಪನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಇಪ್ಪತ್ನಾಲ್ಕನೇ ಪಟ್ಟಿ 2, ಎತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಮತ್ತು ಮತಕ್ಕೆ ಹಾಕುವುದು. ಕ ಅಭಿಯಾಚನೆಯ ಹೆಸರು ಸಂಖ್ಯೆ 01 ಕೃಷಿ ಮತ್ತು ತೋಟಗಾರಿಕೆ 05 ಒಳಾಡಳಿತ ಮತ್ತು ಸಾರಿಗೆ 07 ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ 10 ಸಮಾಜ ಕಲ್ಯಾಣ 11 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 14 ಕಂದಾಯೆ | 20 ಲೋಕೋಪಯೋಗಿ 21 ಜಲಸಂಪನ್ಮೂಲ 23 ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ 09 ಸಹಕಾರ 13 ಆಹಾರ ಮತ್ತು ನಾಗರಿಕ ಸರಬರಾಜು ೫2 ಆರೋಗ್ಯ ಮತ್ತು ಕುಟುಂಬ ಕಲ್ಯಾಣ 24 ಇಂಧನ 02 ಪಶು ಸಂಗೋಪನೆ ಮತ್ತು ಮೀನುಗಾರಿಕ 03 ಆರ್ಧಿಕ 04 ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ 06 ಮೂಲಭೂತ ಸೌಕರ್ಯ ಅಭಿವೃದ್ಧಿ iy ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು 15 ಮಾಹಿತಿ ತಂತ್ರಜ್ಞಾನ 78 ವಸತ - D 2) 3) 4) ೨) 17 | ಶಿಕ್ಷಣ 18 ವಾಣಿಜ್ಯ ಮತ್ತು ಕೈಗಾರಿಕ 19 ನಗರಾಭಷ್ಯದ್ಧ po ಕನ್ನಡ ಮತ್ತೆ ಸಂಸ್ಕ ಪ 26 ಮ ಸಾಂಪ್ಯಕ. ವಿಜ್ಞಾನ ಮತ್ತು ತಂತ್ರಜ್ಞಾನ 27 ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ 3. ಗಮನ ಸೆಳೆಯುವ ಸೂಚನೆಗಳು ಶ್ರೀ ಅಭಯ ಪಾಟೀಲ್‌ ಅವರು - ಬೆಳಗಾವಿ ಗಾಮದಲ್ಲಿ ಕೇಂದ್ರ ರಕ್ಷಣಾ ಇಲಾಖೆಯ ವಶದಲ್ಲಿರುವ 745 ಎಕರೆ ಅಷ್ಟು ಜಮೀನನ್ನು ಬೆಳಗಾವಿಯಲ್ಲಿ ಐಟಿ ಪಾರ್ಕ್‌/ ಸಮಿ ಕಂಡಕ್ಷರ್‌ ಪಾರ್ಕ್‌ ನಿರ್ಮಿಸಲು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಆರೋಗ್ಯ ಕೇಂದ್ರವನ್ನು ನೂರು ಬೆಡ್‌ಗಳ ಆಸ್ಪತ್ರೆಯನ್ನಾಗಿ ಹಾಗೂ ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದವನ್ನು 50 ಬೆಡ್‌ ಸಾಮರ್ಥ್ಯವುಳ್ಳ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಸಿ. ಪುಟ್ಟರಂಗಶೆಟ್ಟಿ ಅವರು - ಚಾಮರಾಜನಗರ ಜಿಲ್ಲೆ ವ್ಯಾಪ್ತಿಯಲ್ಲಿ ನಗರ ಪ್ರದೇಶಕ್ಕೆ ನಿರಂತರ ನೀರು ಸರಬರಾಜು ವ್ಯವಸ್ಥೆ ಒದಗಿಸುವ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎರಡನೇ ಹಂತದ ಕಾಮಗಾರಿ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ತ್ರೀ ಬಂಡೆಪ್ಪ ಖಾಶೆಂಪುರ ಅವರು - ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ದಿಗಾಗಿ ಸರ್ಕಾರದ ಲವು ಕಛೇರಿಗಳನ್ನು ಉತ್ತರ ಕರ್ನಾಟಕದ ಏವಿಧ ಸ್ಥಳಗಳಿಗೆ ವರ್ಗಾಯಿಸುವಂತೆ ಆದೇಶವಾಗಿದ್ದರೂ ಸಹ ಸದರಿ pn ಉತ್ತರ ಕರ್ನಾಟಕಕ್ಕೆ ಸ್ಥಳಾಂತರಗೊಳ್ಳದಿರುವ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕಮ Bo NE ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. ಶ್ರೀ ವೀರಭದ್ರಯ್ಯ (ವೀರಣ್ಣ) ಚರಂತಿಮಠ ಅವರು - ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಥಲಸೀಮಿಯಾ ಹಾಗೂ ಹಿಮೋಫಿಲಿಯಾ ರೋಗಗಳ ಕುರಿತು ಸಮಗ್ರ ಅಧ್ಯಯನ /ಸಮೀಕ್ಷೆಗಳನ್ನು ನಡೆಸಲು ಅಗತ್ಯ ತಂತ್ರಜ್ಞಾನಗಳನ್ನು ಒದಗಿಸುವ ಬಗ್ಗೆ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಸೀಮಿತವಾಗಿರುವ ಈಗಿನ ಯೋಜನೆಗಳನ್ನು ಖಾಸಗಿ ಆಸ್ಪತ್ರೆ, ಮೆಡಿಕಲ್‌ ಕಾಲೇಜುಗಳಿಗೂ ಸಹ ವಿಸ್ತರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪ್ರು) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಹಟ್ಟಿ ಸೋಮವಾರ, ದಿನಾಂಕ 28ನೇ ಮಾರ್ಚ್‌, 2022 ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು (ಸಮಯ: ಬೆಳಿಗ್ಗೆ 11.00 ಗಂಟೆಗೆ) 2. ವಿತ್ತೀಯ ಕಾರ್ಯಕಲಾಪ ಇಪ್ಪತ್ತೈದನೇ ಪಟ್ಟಿ ಇಪ್ಪತ್ತೈದನೇ ಪಟ್ಟಿ ದು ಅಭಿಯಾಚನೆಯ ಹೆಸರು ಸಂಖ್ಯೆ 01 ಕೃಷಿ ಮತ್ತು ತೋಟಗಾರಿಕೆ 05 ಒಳಾಡಳಿತ ಮತ್ತು ಸಾರಿಗೆ 07 ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ A EE ES NE ST ಮಹಿಳಾ ಮತು ಮಕ್ಕಳ ಅಭಿವೃದ್ದಿ ಮ (6) ಸಮಾಜ ಕಲ್ಯಾಣ Ne 11 14 ಕಂದಾಯ 20 ಲೋಕೋಪಯೋಗಿ 21 ಜಲಸಂಪನ್ಮೂಲ 23 ಕಾರ್ಮಿಕ ಮತ್ತು ಕಾಶಲ್ಯಾಭಿವೃದ್ದಿ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ 09 ಸಹಕಾರ 13 ಆಹಾರ ಮತ್ತು ನಾಗರಿಕ ಸರಬರಾಜು 22 ಆರೋಗ್ಯ ಮತ್ತು ಕುಟುಂಬ ಕಲ್ಯಾಣ 24 ಇಂಧನ 02 ಪೆಶು'ಸೆಂಗೋಪನೆ ಮತ್ತು ಮೀನುಗಾರಿಕೆ | 03 ಆರ್ಥಿಕ 04 ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ 06 ಮೂಲಭೂತ ಸೌಕರ್ಯ ಅಭಿವೃದ್ದಿ ವಾರ್ತಾ, ಪವಾಸೋದ್ಯಮ ಮತ್ತು ಯುವಜನ ಸೇವೆಗಳು" 15 ಮಾಹಿತಿ ತಂತ್ರಜ್ಞಾನ 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ ಹಾಗೂ ಮತಕ್ಷಿ ಹಾಕುವುದು. ಸ] 2) 3) 4) 16 ವಸತಿ 7 ಶಿಕ್ಷಣ 18 ವಾಣಿಜ್ಯ ಮತ್ತು ಕೈಗಾರಿಕ 19 ನಗಕಾಭವೃದ್ಧ 25 ಕನ್ನಡ ಮತ್ತ ಸಂಸ್ಥ ಪಿ 26 ಹವನ ಸಾಪ ಏಜ್ಞಾನ ಮತ್ತು ತಂತ್ರಜ್ಞಾನ 27 ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸನ್ಮಾನ್ಯ ಸಭಾಧ್ಯಕ್ಷರಿಂದ “ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ” ಕುರಿತು ಪ್ರಾಸವಿಕ' ಮಾತು 4. “ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ” ಕುರಿತು ವಿಶೇಷ ಚರ್ಚೆ 5. ಗಮನ ಸೆಳೆಯುವ ಸೂಚನೆಗಳು ಶ್ರೀ ಅಭಯ ಪಾಟೀಲ್‌ ಅವರು - ಬೆಳಗಾವಿ ಗ್ರಾಮದಲ್ಲಿ ಕೇಂದ್ರ ರಕ್ಷಣಾ ಇಲಾಖೆಯ ವಶದಲ್ಲಿರುವ 745 ಎಕರೆ ಅಷ್ಟು ಜಮೀನನ್ನು ಬೆಳಗಾವಿಯಲ್ಲಿ ಐಟಿ ಪಾರ್ಕ್‌/ ಸೆಮಿ ಕಂಡಕ್ಷರ್‌ ಪಾರ್ಕ್‌ ನಿರ್ಮಿಸಲು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ತ್ರೀ ಬಂಡೆಪ್ಪ ಖಾಶೆಂಪುರ ಅವರು - ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ದಿಗಾಗಿ ಸರ್ಕಾರದ ಕಲವು ಕಛೇರಿಗಳನ್ನು ಉತ್ತರ ಕರ್ನಾಟಕದ ಎವಿಧ ಸ್ಥಳಗಳಿಗೆ ವರ್ಗಾಯಿಸುವಂತೆ ಆದೇಶವಾಗಿದ್ದರೂ ಸಹ ಸದರಿ p ಉತ್ತರ ಕರ್ನಾಟಕಕ್ಕೆ ಸ್ಥಳಾಂತರಗೊಳ್ಳದಿರುವ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ Ee ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. ಶ್ರೀ ವೀರಭದ್ರಯ್ಯ (ವೀರಣ್ಣ ಚರಂತಿಮಠ ಅವರು - ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಥಲಸೀಮಿಯಾ ಹಾಗೂ ಹಿಮೋಫಿಲಿಯಾ ರೋಗಗಳ ಕುರಿತು ಸಮಗ್ರ ಅಧ್ಯಯನ/ಸಮೀಕ್ಷೆಗಳನ್ನು ನಡೆಸಲು ಅಗತ್ಯ ತಂತ್ರಜ್ಞಾನಗಳನ್ನು ಒದಗಿಸುವ ಬಗ್ಗೆ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಸೀಮಿತವಾಗಿರುವ ಈಗಿನ ಯೋಜನೆಗಳನ್ನು ಖಾಸಗಿ ಆಸ್ಪತ್ರೆ, ಮೆಡಿಕಲ್‌ ಕಾಲೇಜುಗಳಿಗೂ ಸಹ ವಿಸ್ತರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು ಶ್ರೀಯುತರುಗಳಾದ ಡಿ.ಸಿ. ತಮ್ಮಣ್ಣ ಹಾಗೂ ಸುರೇಶ್‌ ಗೌಡ ಅವರುಗಳು - ಮಂಡ್ಯ ಜಿಲ್ಲೆಯಲ್ಲಿ ರೈತರು ಮತ್ತು ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ರಸಗೊಬ್ಬರ ವಿತರಣೆಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಹಾಗೂ ನಕಲಿ ರಸಗೊಬ್ಬರ ವಿತರಣೆಯಿಂದ ರೈತರುಗಳಿಗೆ ಅನ್ಯಾಯ ಆಗಿರುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. 1a) ೨) 6) 7) 8) 9) 10) I) 12) “8 ಶ್ರೀ ಪ್ರಿಯಾಂಕ ಖರ್ಗೆ ಅವರು - ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿನ ಚಿತ್ರಕಲಾ ಶಿಕ್ಷಕರ ಹುದ್ದೆಯ ನೇಮಕಾತಿ ಕುರಿತಂತೆ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಣೆ ಮಾಡದೇ ಇರುವುದರಿಂದ 5 ವರ್ಷಗಳಿಂದ ಸದರಿ ಹುದ್ದೆಗಾಗಿ ಕಾಯುತ್ತಿರುವ ಅರ್ಹ ಅಭ್ಯರ್ಥಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು ಶ್ರೀ ಈ ತುಕಾರಾಮ್‌ ಅವರು - ನಾರಿಹಳ್ಳ ಪವಾಹಕ್ಕೆ ಕೊಚ್ಚಿಕೊಂಡು ಹೋಗಿ ಮರಣ ಹೊಂದಿರುವ ವ್ಯಕ್ತಿಯ ಕುಟುಂಬಕ್ಕೆ ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರವನ್ನು ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ್‌ ಅವರು - ಕಲಬುರಗಿ ಜಯ ಅಫಜಲಪುರ ಪಟ್ಟಣದಲ್ಲಿರುವ ತಾಲ್ಲೂಕು ಆಸ್ಪತ್ರೆಯಲ್ಲಿ ಕೇವಲ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿ ಕರ್ತವ್ಯಕ್ಕೆ ಬಾರದೆ 7 ಗೈರು ಹಾಜರಾಗುತಿರುವ ಹೊರ ಗುತ್ತಿಗೆ ಆಧಾರದ ಮೇಲೆ ಕರ್ತವ ನಿರ್ವಹಿಸುತಿರುವ ಡಿ-ಗೂಪ್‌ ಸಿಬ್ಬಂದಿಗಳು ಹಾಗೂ ವೈದ್ಯಾಧಿಕಾರಿಗಳ ವಿರುದ್ಧ ಸಿಸ್ತು ಕ್ರಮಕ್ಕೆಗೊಳ್ಳುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಹಾಸನ ಜಿಲ್ಲೆಯ ಹಳೇಬೀಡು, ಬೇಲೂರು, ಶ್ರವಣಬೆಳಗೊಳದಲ್ಲಿ ಪ್ರಸ್ತುತ ವರ್ಷ ಹೊಯ್ದಳ ಉತ್ಸವ ಆಚರಣೆ ಮಾಡುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಜಿವರ ಗಮನ ಸೆಳೆಯುವುದು. ಶ್ರೀ ಸಂಜೀವ ಮಠಂದೂರು ಅವರು - ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ಹಾಳ ತಾಲ್ಲೂಕಿನ ವಿಟ್ಟ ಪಟ್ಟಣ ಪಂಚಾಯತ್‌ ಅನ್ನು ಮೇಲ್ದರ್ಜೆಗೇರಿಸುವ ಮೊದಲು ಅರ್ಜಿ ಸಲ್ಲಿಸಿದ ರೈತರ ಕೃಷಿ ಭೂಮಿಗಳನ್ನು ಸಕ್ರಮೀಕರಣಗೊಳಿಸುವ ಬಗ್ಗೆ ಮಾನ್ಯ ಕಂದಾಯ ಸಚೆವರ ಗಮನ ಸೆಳೆಯುವುದು ಶ್ರೀ ಎಲ್‌.ಎ. ರವಿಸುಬ್ರಮಣ್ಯ ಅವರು - ಶೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಅನ್ನು ಪುನಶ್ಲೇತನಗೊಳಿಸುವ ಬಗ್ಗೆ ಮತ್ತು ಸದರಿ ಸಹಕಾರಿ ಬ್ಯಾಂಕ್‌ ಹಾಗೂ ಶ್ರೀ ವಸಿಷ್ಠ ಸೌಹಾರ್ದ ಸಹಕಾರಿ ಸಂಸ್ಥೆ (ನಿಿಯಿಂದ ಸಾಲ ಪಡೆದವರಿಂದ ಸ ವಸೂಲಾತಿ, 'ಕೇವಣಿದಾರರಿಗೆ ಹಣ ಹಿಂದಿರುಗಿಸುವ ಯೋಜನೆಗಳ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಡಾ. ಕೆ. ಶ್ರೀನಿವಾಸ ಮೂರ್ತಿ ಅವರು - ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕು ತ್ಯಾಮಗೊಂಡ್ಲು ಹೋಬಳಿ ವ್ಯಾಪ್ತಿಯಲ್ಲಿರುವ ವಿವಿಧ ಗಾಮಗಳಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಭೂಸ್ವಾಧೀನಪಡಿಸಿಕೊಂಡಿರುವ ಜಮೀನುಗಳಿಗೆ ನಿಗದಿಪಡಿಸಿರುವ ದರಕ್ಕಿಂತ ಮೂರು ಪಟ್ಟು ಹೆಚ್ಚಿನ ದರಕ್ಕೆ ಕೆ.ಐ.ಎ.ಡಿ.ಬಿ. ರವರು ಮಾರಾಟ ಮಾಡುತ್ತಿರುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಾಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೌಕ್ಷೆ ಚಂಡಮಾರುತದಿಂದ ಕರಾವಳಿಯ ವಿವಿಧ ಪ್ರದೇಶಗಳಲ್ಲಿ ಉಂಟಾಗಿರುವ ಕಡಲ ಕೊರೆತದಿಂದ ಸಾರ್ವಜನಿಕರಿಗೆ ಹಾಗೂ ಮೀನುಗಾರಿಕಾ ವಸತಿ ಪ್ರದೇಶಕ್ಕೆ ತೊಂದರೆಯಾಗಿರುವ ಬಗ್ಗೆ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assembly/lob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 29ನೇ ಮಾರ್ಚ್‌, 2022 (ಐಟಂ 1ರ ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ I. ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿ) ಅವರು:- ಅ) 2022ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ 2) ವಿಧೇಯಕವನ್ನು ಮಂಡಿಸಲು ಅಮುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ತ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿ) ಅವರು:- ಅ) 2022ನೇ ಸಾಲಿನ ಕರ್ನಾಟಕ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ. ಶ್ರೀರಾಮುಲು (ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು) ಅವರು:- ಆ) 2022ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 1]. ವಿಧೇಯಕಗಳನ್ನು ಪಂರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ತ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿ) ಅವರು:- ಅ) 2022ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ 2) ವಿಧೇಯಕವನ್ನು ಪಂರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿ) ಅವರು:- ಅ) 2022ನೇ ಸಾಲಿನ ಕರ್ನಾಟಕ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಪಂರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ. ಶ್ರೀರಾಮುಲು (ಮಾನ್ಯ ಸಾರಿಗೆ ಮತ್ತು ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವರು) ಅವರು:- ಅ) 2022ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲ ಪಡೆದುಕೊಳ್ಳಬಹುದು http://kla. kar. nic.in/assembly/lobf/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 29ನೇ ಮಾರ್ಚ್‌. 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ವಿತ್ತೀಯ ಕಾರ್ಯಕಲಾಪ 2022-23ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. ಅರಾಲನ ಅಭಿಯಾಚನೆಯ ಹೆಸರು ಸಂಖ್ಯೆ 01 ಕೃಷಿ ಮತ್ತು ತೋಟಗಾರಿಕೆ | 05 |ಒಳಾಡಳಿತಮತ್ತುಸಾರಿಗೆ | 11 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 14 ಕಂದಾಯ 3 [ಕಾರ್ನಾಕಮತ್ತ ಕತಲ್ಯಾಭವ್ಯದ್ಧೆ 08 ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ 1 | 13 ಆಹಾರ ಮತ್ತು ನಾಗರಿಕ ಸರಬರಾಜು 7) ಆರೋಗ್ಯ ಮತ್ತು ಕುಟುಂಬ ಕಲ್ಯಾಣ 24 ಇಂಧನ 02 ಪಶು ಸಂಗೋಪನೆ ಮತ್ತು ಮೀನುಗಾರಿಕೆ 03 ಆರ್ಥಿಕ 04 ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ 06 ಮೂಲಭೂತ ಸೌಕರ್ಯ ಅಭಿವೃದ್ಧಿ 12 ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು 15 ಮಾಹಿತಿ ತಂತ್ರಜ್ಞಾನ 16 ವಸತಿ I7 ಶಿಕ್ಷಣ 18 ವಾಣಿಜ್ಯ ಮತ್ತು ಕೈಗಾರಿಕೆ 19 ನಗರಾಭಿವೃದ್ದಿ 25 ಕನ್ನಡ ಮತ್ತು ಸಂಸ್ಕೃತಿ 26 ಯೋಜನ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ 2% ಕಾನೂನು 28 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ 21 2. “ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ” ಕುರಿತು ವಿಶೇಷ ಚರ್ಚೆ 3. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪಶ್ನೆಗಳು ಇಪು ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಇಪುತ್ತಾರನೇ 4. ಅರ್ಜಿಯನ್ನೊಪ್ಪಿಸುವುದು ಶ್ರೀ ಆನಂದ್‌ ಅಲಿಯಾಸ್‌ ವಿಶ್ವನಾಥ್‌ ಚಂದ್ರಶೇಖರ ಮಾಮನಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಯನ್ನು ಒಪ್ಪಿಸುವುದು: ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ಅಭಿವೃದ್ಧಿಪಡಿಸುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಮೂಲಸೌಕರ್ಯ ಒದಗಿಸುವ ಕುರಿತು. 5. ಗಮನ ಸೆಳೆಯುವ ಸೂಚನೆಗಳು 1) ಶ್ರೀ ಈ ತುಕಾರಾಮ್‌ ಅವರು - ನಾರಿಹಳ್ಳ ಪವಾಹಕ್ಕೆ ಕೊಚ್ಚಿಕೊಂಡು ಹೋಗಿ ಮರಣ ಹೊಂದಿರುವ ವ್ಯಕ್ತಿಯ ಕುಟುಂಬಕ್ಕೆ ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರವನ್ನು ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 2) ಶ್ರೀ ಎಂ.ವೈ. ಪಾಟೀಲ್‌ ಅವರು - ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿರುವ ತಾಲ್ಲೂಕು ಆಸ್ಪತ್ರೆಯಲ್ಲಿ ಕೇವಲ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿ ಕರ್ತವ್ಯಕ್ಕೆ ಬಾರದೆ ಗೈರು ಹಾಜರಾಗುತ್ತಿರುವ ಹೊರ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಡಿ-ಗೂಪ್‌ ಸಿಬ್ಬಂದಿಗಳು ಹಾಗೂ ವೈದ್ಯಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. 3) ಶ್ರೀ ಎಲ್‌.ಎ. ರವಿಸುಬ್ರಮಣ್ಯ ಅವರು - ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಅನ್ನು ಪುನಶ್ಚೇತನಗೊಳಿಸುವ ಬಗ್ಗೆ ಮತ್ತು ಸದರಿ ಸಹಕಾರಿ ಬ್ಯಾಂಕ್‌ ಹಾಗೂ ಶ್ರೀ ವಸಿಷ್ಠ ಸೌಹಾರ್ದ ಸಹಕಾರಿ ಸಂಸ್ಥೆ (ನಿ)ಯಿಂದ ಸಾಲ ಪಡೆದವರಿಂದ ಸಾಲ ವಸೂಲಾತಿ, ಠೇವಣಿದಾರರಿಗೆ ಹಣ ಹಿಂದಿರುಗಿಸುವ ಯೋಜನೆಗಳ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಸಿ 4) ೨) -23- ಡಾ. ಕೆ. ಶ್ರೀನಿವಾಸ ಮೂರ್ತಿ ಅವರು - ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕು ತ್ಯಾಮಗೊಂಡ್ಲು ಹೋಬಳಿ ವ್ಯಾಪ್ತಿಯಲ್ಲಿರುವ ವಿವಿಧ ಗಾಮಗಳಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಭೂಸ್ಸಾಧೀನಪಡಿಸಿಕೊಂಡಿರುವ ಜಮೀನುಗಳಿಗೆ ನಿಗದಿಪಡಿಸಿರುವ ದರಕ್ಕಿಂತ ಮೂರು ಪಟ್ಟು ಹೆಚ್ಚಿನ ದರಕ್ಕೆ ಕೆ.ಐ.ಎ.ಡಿ.ಬಿ. ರವರು ಮಾರಾಟ ಮಾಡುತ್ತಿರುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ತ್ರೀ ರಿಜ್ಞಾನ್‌ ಅರ್ಷದ್‌ ಅವರು - ಕಿದ್ದಾಯಿ ಸ್ಮಾರಕ ಗಂಧಿ ಸಂಸ್ಥೆ ಆಸ್ಪತ್ರೆಗೆ ಹೊಂದಿಕೊಂಡಂತೆ ಹರ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸೇರಿದ ಸ್ಥಳದಲ್ಲಿರುವ ಬುದ್ದಿಮಾಂದ್ಯ ಮಕ್ಕಳ ಆರೈಕೆ ಕೇಂದ್ರವನ್ನು ಸ್ವಲಾಂತರ ಮಾಡುತ್ತಿರುವುದರಿಂದ ತೆರವಾಗುವ ಜಾಗವನ್ನು ರೋಗಿಗಳ ಅನುಕೂಲಕ್ಕಾಗಿ ಕಿದ್ದಾಯಿ ಸಂಸ್ಥೆಗೆ ವಹಿಸಿಕೊಡುವ ಬಗ್ಗೆ ಮಾನ್ಯ ಗಣಿ ಮತ್ತು ಬ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ 6) 7) 8) 9) 10) ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ರಾಜ್ಯದಲ್ಲಿ ಕೃಷಿ ವಿಜ್ಞಾನ, ತೊಟಗಾರಿಕೆ, ಪಶು ವೈದ್ಯಕೀಯ, ರೇಷ್ಮೆ ಕೃಷಿ, ಹೈನುಗಾರಿಕ ನಷ ಮೀನುಗಾರ ಇಲಾಖೆಯ ನೇರ ನೇಮಕಾತಿಯಲ್ಲಿ ಅವುಗಳಿಗೆ ಸಂಬಂಧಿಸಿದ ಪದವಿಯನ್ನು ಕನಿಷ್ಟ ವಿದ್ಯಾರ್ಹತೆಯನ್ನಾಗಿ ಕಡ್ಡಾಯಗೊಳಿಸಿರುವಂತೆ, ಅರಣ್ಯ ಇಲಾಖೆಯಲ್ಲಿಯೂ Wh ಅರಣ್ಯಶಾಸ್ತ ಫದವೀದರರಿಗೆ ಸಂಪೂರ್ಣ ಮೀಸಲಾತಿಯನ್ನು ಒದಗಿಸು ಏವ ಬಗ್ಗೆ ಮಾನ್ಯ ಆರಣ್ಯ ಹಾಗೂ ಆಹಾರ. ನಾಗರಿಕ ಸರಬರಾಜು ಮತ್ತು ಗ್ರಾಹಕರ ವೈವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಕೆವೈ. ನಂಜೇಗೌಡ ಅವರು - ಜಮೀನು ಪಹಣಿಯಲ್ಲಿ ತಿದ್ದುಪಡಿ ಹಾಗೂ ಲೋಪದೋಷಗಳನ್ನು ಸರಿಪಡಿಸುವ ಅಧಿಕಾರವನ್ನು ಈ ಹಿಂದೆ ಇರುವಂತೆ ತಾಲ್ಲೂಕು ತಹಶೀಲ್ಲಾರ್‌ರವರಿಗೆ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ತ್ರೀ ಪಿ. ರಾಜೇವ್‌ ಅವರು - ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಹಂಚಿಕೆಯಾಗಿದ್ದ ನಿವೇಶನವನ್ನು ಮನೆ ಮಾಲೀಕರು ನಿಯಮ ಬಾಹಿರವಾಗಿ ಧಾರ್ಮಿಕ ಉದ್ದೇಶಕ್ಕಾಗಿ ಬಳಸಲು ಯತ್ನಿಸುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಮತಿ ಕನೀಜ್‌ ಫಾತೀಮಾ ಅವರು - ಕಲಬುರಗಿ ನಗರದ ಹೊರವರ್ತುಲ ರಸ್ತೆಯಲ್ಲಿ ಖರ್ಗೆ ಪೆಟ್ರೋಲ್‌ ಬಂಕ್‌ನಿಂದ ಹುಮನಾಬಾದ್‌ ಡೈರಿ ಸರ್ಕಲ್‌ವರೆಗಿನ ಭಾಗದಲ್ಲಿ ರಸ್ತೆ ಅಪಘಾತಗಳನ್ನು ತಡೆಯುವ ಸಲುವಾಗಿ ಭಾರಿ ವಾಹನಗಳ ಸಂಚಾರವನ್ನು ಬೆಳಿಗ್ಗೆ 9 ರಿಂದ ರಾತ್ರಿ 9 ರವರೆಗೆ ನಿಷೇದಿಸುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಈಶ್ನರ್‌ ಖಂಡ್ರೆ ಅವರು - ಆರೋಗ್ಯ ಇಲಾಖೆಯಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಆರೋಗ್ಯ ನಿರೀಕ್ಷಾಣಾಧಿಕಾರಿ ಹುದ್ದೆಗಳಿಗೆ ಡಿಪ್ಲೋಮಾ ಇನ್‌ ಹೆಲ್ಮ್‌ ಇನ್‌ಪೆಕ್ಷರ್‌ ಕೋರ್ಸ್‌ ಪೂರ್ಣಗೊಳಿಸಿರುವ ಅಭ್ಯರ್ಥಿಗಳನ್ನು ನೇಮಕ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. 4) 11) ಶ್ರೀ ಸುನೀಲ ಬಿಳಿಯಾ ನಾಯ್ಕ ಅವರು - ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಬಿಡುಗಡೆ ಮಾಡಿದ ಅನುದಾನವನ್ನು ಸಕಾಲದಲ್ಲಿ ಉಪಯೋಗಿಸಲು ನಿರಾಸಕ್ತಿ ತೋರಿಸಿ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೆರಡನೇ ಅಧಿವೇಶನ ಕಾರ್ಯಕಲಾಪಗಳ ಪಟಿ ಬುಧವಾರ, ದಿನಾಂಕ 30ನೇ ಮಾರ್ಚ್‌, 2022 (ಸಮಯ: ಬೆಳಿಗ್ಗೆ 11.00 ಗಂಟೆಗೆ) | 1. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಐದನೇ ಪಟ್ಟಿಯ ರೀತ್ವಾ. 2. “ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ” ಮ "ಶೇಷ ಚರ್ಚೆ 3. ಪ್ರಶ್ಲೋತ್ಸರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಇಪ್ಪತ್ತೇಳನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪಶ್ನೆಗಳು ಇಪ್ಪತ್ತೇಳನೇ ಪಟ್ಟಿ 4. ಗಮನ ಸೆಳೆಯುವ ಸೂಚನೆಗಳು 1 ಶೀ ರಿಜ್ಞಾನ್‌ ಅರ್ಷದ್‌ ಅವರು - ಕಿದ್ದಾಯಿ ಸ್ಮಾರಕ ಗ್ರಂಥಿ ಸಂಸ್ಥೆ ಆಸ್ಪತ್ರೆಗೆ ಹೊಂದಿಕೊಂಡಂತೆ ಜಿ ಮತ್ತು ಮಕ್ಕಳ ಕಲ್ಯಾಣಿ ಇಲಾಖೆಗೆ ಸೇರಿದ ಸ್ಥಳದಲ್ಲಿರುವ ಬುದ್ದಿಮಾಂದ್ಯ ಮಕ್ಕಳ ಆರೈಕೆ ಕೇಂದ್ರವನ್ನು ಸಛಾಂತರ ಮಾಡುತ್ತಿರುವುದರಿಂದ ತೆರವಾಗುವ ಜಾಗವನ್ನು Eo ಗಿಗಳ ಅನುಕೂಲಕ್ಕಾಗಿ ಕದ್ದಾಯಿ ಸಂಸ್ಥೆಗೆ ವಹಿಸಿಕೊಡುವ ಬಗ್ಗೆ ಮಾನ್ಯ ಗೇಕೆ ಮತ್ತು ನಾ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. 2) ಶ್ರೀ ಪಿ. ರಾಜೀವ್‌ ಅವರು - ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದಿಂದ ಹಂಚಿಕೆಯಾಗಿದ್ದ ನಿವೇಶನವನ್ನು ಮನೆ ಮಾಲೀಕರು ನಿಯಮ ಬಾಹಿರವಾಗಿ ಧಾರ್ಮಿಕ ಉದ್ದೇಶಕ್ಕಾಗಿ ಬಳಸಲು ಯತಿ ಸುತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ರ] 3) 4) 5) 6) 7) 8) ತಿ ಶ್ರೀ ಈಶ್ವರ್‌ ಖಂಡ್ರೆ ಅವರು - ಆರೋಗ್ಯ ಇಲಾಖೆಯಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಆರೋಗ್ಯ ನಿರೀಕ್ಷಾಹಾಧಿಕಾರಿ ಹುದ್ದೆಗಳಿಗೆ ಡಿಪ್ಲೋಮಾ ಇನ್‌ "ಹೆಲ್‌ ಇನ್‌ಪೆಕ್ಷರ್‌ ಕೋರ್ಸ್‌ ನೂರ್ಣಗೆೊಳಿಸಿರುವ ಅಭ್ಯರ್ಥಿಗಳನ್ನು ನೇಮಕ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌ ಮೆಂಡನ್‌ ಅವರು - ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು- ಪಡುಬಿದ್ರಿ ಕಡಲ ಕಿನಾರೆಯನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಘೋಷಣೆ ಮಾಡುವ ಬಗ್ಗೆ ಹಾಗೂ ಕಾಮ ಬೀಚ್‌ನಲ್ಲಿ ಮೂಲ ಸೌಲಭ್ಯದ ಜೊತೆಗೆ ಸಾರ್ವಜನಿಕರ ರಕ್ಷಣೆಗಾಗಿ ರಕ್ತಣಾ ದಳವನ್ನು ರಚಿಸುವ ಬಗ್ಗೆ ಮಾನ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - 37।ಜೆ ಅಡಿಯಲ್ಲಿ ಸುಳ್ಳು ಪ್ರಮಾಣ ಪತ್ರ ನೀಡಿ ಪ್ರಾಂಶುಪಾಲರುಗಳಾಗಿ ಬಡ್ತಿ ಪಡೆದಿರುವ ಕಲ್ಯಾಣ ಕರ್ನಾಟಕ ಜಿಲ್ಲೆಯವರಲ್ಲದವರನ್ನು ಜೇಷ್ಟತಾ ಪಟ್ಟಿಯಿಂದ ಕೈಬಿಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಜೆವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಲಲಗೌಡ ಪಾಟೀಲ ಅವರು - ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಾಳಸಂಗಿ ಗ್ರಾಮದಲ್ಲಿ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಾರಂಭಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ್‌ ಪಾಟೀಲ್‌ ಅವರು - ಬೆಳಗಾವಿ ನಗರಕ್ಕೆ ನೀರು ಸರಬರಾಜು ಮಾಡುವ ರಕ್ಕಸಕೊಪ್ಪ ಜಲಾಶಯದ ಎತ್ತರವನ್ನು ಹೆಚ್ಚಿಸಿ ಅನಗತ್ಯವಾಗಿ ಪೋಲಾಗುತ್ತಿರುವ ನೀರನ್ನು ಸಾರ್ವಜನಿಕರ ಉಪಯೋಗಕ್ಕೆ ಬಳಸಿಕೊಳ್ಳುವ ಬಗ್ಗೆ ಮಾನ್ಯ ನಗರಾಭಿವೃದ್ದಿ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರೆಡ್ಡಿ ಅವರು - ಗುಡಿಬಂಡೆ ಹಾಗೂ ಬಾಗೇಪಲ್ಲಿ ತಾಲ್ಲೂಕುಗಳನ್ನು ಒಳಗೊಂಡ ಒಂದು ರೆವಿನ್ಯೂ ಸಬ್‌ ಡಿವಿಜನ್‌ ಕಛೇರಿಯನ್ನು ಗೌರಿಬಿದನೂರು ತಾಲ್ಲೂಕಿನಲ್ಲಿ ತೆರೆಯುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಹನ್ನೆರಡನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಮಾರ್ಚ್‌ 2022 ಶುಕವಾರ, ದಿನಾಂಕ 4 : ಅಪರಾಹ್ನ 12.30 ಗಂಟೆಗೆ 2022-23ನೇ ಸಾಲಿನ ಆಯವ್ಯಯ ಮಂಡನೆ ಶನಿವಾರ, ದಿನಾಂಕ 5 ಕಾರ್ಯಕಲಾಪಗಳು ಇರುವುದಿಲ್ಲ ಭಾನುವಾರ, ದಿನಾಂಕ 6 ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 7 » ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 8 ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 9 ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 10 i ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕವಾರ, ದಿನಾಂಕ 1 »: ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 12 » ಸಾರ್ವತ್ರಿಕ ರಜಾ ದಿನ ಭಾನುವಾರ, ದಿನಾಂಕ 13 » ಸಾರ್ವತಿಕ ರಜಾ ದಿನ ಸೋಮವಾರ, ದಿನಾಂಕ 14 » ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 15 ಖೀ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 16 ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 17 4 ಸರ್ಕಾರಿ/ ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 18 » ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 19 : ಕಾರ್ಯಕಲಾಪಗಳು ಇರುವುದಿಲ್ಲ ಭಾನುವಾರ, ದಿನಾಂಕ 20 » ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 21 : ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 22 : ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 23 £ ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 24 2: ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕವಾರ, ದಿನಾಂಕ 25 » ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 26 » ಸಾರ್ವತ್ರಿಕ ರಜಾ ದಿನ ಭಾನುವಾರ, ದಿನಾಂಕ 27 » ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 28 : ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 29 » ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 30 ವ ಸರ್ಕಾರಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನಂತರ ತಿಳಿಸಲಾಗುವುದು. ಸಭಾಧ್ಯಕ್ಷರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಸಿ ಬೆಂಗಳೂರು, ಕಾರ್ಯದರ್ಶಿ(ಪು), ದಿನಾಂಕ: 23.02.2022. ಕರ್ನಾಟಕ ವಿಧಾನ ಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. Friday, Saturday, Sunday, Monday, Tuesday, Wednesday, Thursday, Friday, Saturday, Sunday, Monday, Tuesday, Wednesday, Thursday, Friday, Saturday, Sunday, Monday, Tuesday, Wednesday, Thursday, Friday, KARNATAKA LEGISLATIVE ASSEMBLY FIFTEENTH ASSEMBLY TWELFTH SESSION PROVISIONAL PROGRAMME MARCH 2022 dated the 4" Presentation of Budget for the year 2022-23 at 12.30 p.m. dated the 5" No Sitting dated the 6" General Holiday dated the 7" dated the 8" dated the 9" dated the 10" dated the 11" dated the 12" dated the 13" dated the 14" dated the 15" dated the 16" dated the 17" dated the 18" dated the 19" dated the 20" dated the 21° dated the 22™ dated the 23 dated the 24” dated the 25” Official Business Official Business Official Business Official /Non-official Business Official Business General Holiday General Holiday Official Business Official Business Official Business Official /Non-official Business Official Business No Sitting General Holiday Official Business Official Business Official Business Official /Non-official Business Official Business 2 Saturday, dated the 26" :: General Holiday Sunday, dated the 27" :: General Holiday Monday, dated the 28" :: Official Business Tuesday, dated the 29" :: Official Business Wednesday, dated the 30” :: Official Business Further Programme if any, will be intimated later. By Order of the Speaker, M.K. VISHALAKSHI Bengaluru, Secretary(1/c), Dated: 23.02.2022. Karmataka Legislative Assembly. To: All the Hon’ ble Members of Legislative Assembly. ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY ಸಂಖ್ಯೆ: ಕವಿಸಸ/ಶಾರಶಾ/18/2018-22 ವಿಧಾನಸಭೆಯ ಸಚಿವಾಲಯ, ವಿಧಾನಸೌಧ, ಬೆಂಗಳೂರು. ದಿನಾಂಕ: 30.03.2022. ಅಧಿಸೂಚನೆ ಸೋಮವಾರ, ದಿನಾಂಕ 14ನೇ ಫೆಬವರಿ, 2022 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಹನ್ನೆರಡನೇ ಅಧಿವೇಶನವನ್ನು ಬುಧವಾರ, ದಿನಾಂಕ 30ನೇ ಮಾರ್ಚ್‌, 2022 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ. AE Vuh Label (ಎಂ.ಕೆ.ವಿಶಾಲಾಕಿ) ಕಾರ್ಯದರ್ಶಿ(ಪು), ಕರ್ನಾಟಕ ವಿಧಾನಸಭೆ. ಣೆ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. ಪ್ರತಿಗಳು: ಕರ್ನಾಟಕ ಸರ್ಕಾರದ ಮುಖ ಕಾರ್ಯದರ್ಶಿ, ಅಪರ ಮುಖ ಕಾರ್ಯದರ್ಶಿಯವರಿಗೆ, ಬೆಂಗಳೂರು. . ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವೃವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪೆಧಾನ ಕಾರ್ಯದರ್ಶಿ, ರಾಜಸಭೆ, ನವದೆಹಲಿ. . ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. . ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. . ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತು, ಬೆಂಗಳೂರು. . ಅಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೊರು. , ಮಹನಿಲೇಖಪಾಲರು, ಕರ್ನಾಟಕ, ಬೆಂಗಳೂರು, . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. . ಆಯೆಕರು” ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. . ನಿರ್ದೇಶೆಕರು, ದೂರದರ್ಶನೆ ಕೇಂದ್ರ, ಬೆಂಗಳೂರು. . ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. . ನಿರ್ದೇಶಕರು, ಮುದಣ ಮತು ಲೇಖನ ಸಾಮಗಿಗಳ ಇಲಾಖೆ, ಬೆಂಗಳೂರು. . ಮಾನ್ನ ಸಭಾಧ್ಲಕರ ಆಪ ಕಾರ್ಜಿದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. , ಮಾನೆ ಸಭಾಧಕೆರ ಸಲ್‌ಜೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. . ಮಾನೆ ಉಪ ಸಬಾಧಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಬೆ, ಬೆಂಗಳೂರು. ಮಾನ ವಿರೋದ ಪಕೆಜ ನಾಮೆಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. . ಮಾನೆ ಸರ್ಕಾರಿ ಮುಸ್ಲಿ ಸಚೇತಕರ ಆಪೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಮಾನ್ಸ ವಿರೋಧ ಪಕ್ಷದೆ ಮುಖ್ಯ ಸಚೇತೆಳರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. .ಕರ್ನಾ'ಟಕ ವಿಧಾನಸಡೆಯ ಎಲ್ಲಾ ಅಧಿಕಾರಿಗಳಿಗೆ" - ಮಾಹಿತಿಗಾಗಿ. [NUN mm SNES SS SL RL NI Ie) Nn skskkskok ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY No.KLAS/LGA/18/2018-22 Legislative Assembly Secretariat, Vidhana Soudha, Bengaluru. Date: 30.03.2022. NOTIFICATION The meeting of the Twelfth Session of the Fifteenth Legislative Assembly, which commenced on Monday, the 14" February, 2022 is adjourned sine-die on Wednesday, the 30°" March, 2022. 0 ML salad (M.K.VISHALAKSHI Secretary(1/c), Karnataka Legislative Assembly. To, All the Hon’ble Members of Karnataka Legislative Assembly. Copy to: The Chief Secretary and Additional Chief Secretaries to Government of Karnataka, Bengaluru. The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon'ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. 10. The Resident Commissioner, Karnataka Bhavan, New Dethi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14. The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The P.S to Hon’ ble Speaker, Karnataka Legislative Assembly, Bengaluru. 20. The Advisor to Hon’ ble Speaker, Karnataka Legislative Assembly, Bengaluru. 21. The P.S to Hon’ble Deputy Speaker, Karnataka Legislative Assembly, Bengaluru. 22. The P.S to Leader of Opposition, Karnataka Legislative Assembly, Bengaluru. 3. The P.S to Government Chief Whip, Karnataka Legislative Assembly, Bengaluru. 24. The P.S to Opposition Chief Whip, Karnataka Legislative Assembly, Bengaluru. 25. All the Officers of Karnataka Legislative Assembly Secretariat — for information. DRADNLEVN kkk kk