ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಲಘು ಪ್ರಕಟಣೆ ಭಾಗ - 2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಸೋಮವಾರ, ದಿನಾಂಕ 31ನೇ ಜನವರಿ, 2022. ಸಂಖ್ಯೆ: 231ಎ ವಿಧಾನಸಭೆಯ ಅಧಿವೇಶನದ ಮುಕ್ತಾಯ ಶುಕ್ರವಾರ, ದಿನಾ೦ಕ 24ನೇ ಡಿಸೆಂಬರ್‌, 2021 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ 15ನೇ ವಿಧಾನಸಭೆಯ ಹನ್ನೊಂದನೇ ಅಧಿವೇಶನವನ್ನು 2022ನೇ ಜನವರಿ 17ರ ಅಧಿಸೂಚನೆ ಕ್ರಮಾಂಕ: ಸಂವ್ಯಶಾಇ 06 ಸಂವ್ಯವಿ 2921ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆಂದು ಈ ಮೂಲಕ ಮಾನ್ಯ ಸದಸ್ಯರಿಗೆ ತಿಳಿಸಲಾಗಿದೆ. ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ(ಪು, ಕರ್ನಾಟಕ ವಿಧಾನಸಭೆ. ಜಿ ವಿಧಾನಸಭೆಯ ಎಲ್ಲಾ ಮಾನ್ಯ ಸದಸ ರಿಗೆ. ಪತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಕುದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಾರ್ಯದರ್ಶಿ, ರಾಜಭವನ, ಬೆಂಗಳೂರು. ಮಹಾ ಪ್ರಧ್‌ನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪಧಾನ ಕಾರ್ಯದರ್ಶಿ, ರಾಜ್ಯಸ ಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಯದರ್ಶಿ, ರ್ನಾಟಕ ವಿಧಾನ ಪರಿಷತ್ತು ಬೆಂಗಳೂರು. 12. ಅಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳಔರು. 13. ಮಹ್‌ಲೇಖಪಾಲರು, ಕರ್ನಾಟಕ, ಬೆಂಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯೆಕರು' ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇಶೆಕರು, ದೂರದರ್ಶನೆ ಕೇ೦ದ್ರ, ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. 19. ಮಾನ್ನ ಸಭಾದಧ್ಷಕರ "ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 20. ಮಾ ಸಭಾಧ್ಯತೆರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. 21, ಮಾನ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 22. ಮಾನ ವಿರೋಧ ಪಕ್ಷೆಔ ನಾಯೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 23. ಮಾನ. ಸರ್ಕಾರಿ ಮುಖ ಸಚೇತಕರ ಆಪೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಮಾನ ವಿರೋಧ ಪಕ್ಷದೆ ಮುಖ್ಯ ಸಚೇತೌರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 25. ಕರ್ನಾಟಕ ವಿಧಾನಸಭೆಯ ಎಲ್ಸ್‌ ಅಧಿಕಾರಿಗಳಿಗೆ”- ಮಾಹಿತಿಗಾಗಿ. PAD KEKE KARNATAKA LEGISLATIVE ASSEMBLY FIFTEENTH ASSEMBLY BULLETIN PART-Il (General information relating to Parliamentary and Other Matters) Monday, 31° January, 2022. No: 231A PROROGATION OF SESSION OF THE LEGISLATIVE ASSEMBLY Hon'ble Members are hereby informed that the 11" Session of the 15" Legislative Assembly, which was adjourned sine-die on Friday, the 24" December, 2021 has been prorogued by the Hon’ble Governor of Karnataka vide Notification No.DPAL 06 SAMVYAV! 2021, Dated 17" January, 2022. M.K. VISHALAKSHI, Secretary (1/¢), Karnataka Legislative Assembly. To, All the Hon’ble Members of Karnataka Legislative Assembly. Copy to: The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon’ ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14. The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The P.S to Hon’ble Speaker, Karnataka Legislative Assembly, Bengaluru. 20. The Advisor 10 Hon’ble Speaker, Karnataka Legislative Assembly, Bengaluru. 21. The P.S to Hon’ble Deputy Speaker, Karnataka Legislative Assembly, Bengaluru. 22. The P.S to Leader of Opposition, Karnataka Legislative Assembly, Bengaluru. 23. The P.S to Government Chief Whip, Karnataka Legislative Assembly, Bengaluru. 24. The P.S to Opposition Chief Whip, Karnataka Legislative Assembly, Bengaluru. 25. All the Officers of Kamataka Legislative Assembly Secretariat - for information. ND GO NN DD ಆಟ ಬಟಟ The Chief Secretary and Additional Chief Secretaries to Government of Karnataka, Bengaluru. ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಹನ್ನೊಂದನೇ ಅಧಿವೇಶನ ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಶನಿವಾರ, 20ನೇ ನವೆ೦ಬರ್‌ 2021 ಸಂಖ್ಯೆ: 218 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾಂಕ 13ನೇ ಡಿಸೆಂಬರ್‌ 2021ರಂದು ಬೆಳಿಗ್ಗೆ 1.00 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಭೆಯ 1ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾಂಕ: 13, 14, 15, 16, 17, 20, 21, 22, 23 ಮತ್ತು 24ನೇ ಡಿಸೆಂಬರ್‌ 2021 1. ಪ್ರಶ್ನೆಗಳು (ನಿಯಮಗಳು 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-। ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳು / ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕೆ ಪರಿಗಣಿಸಲಾಗುವುದು. ಆ ಪ್ರಶ್ನೆಗಳೂ ಒಳಗೊಂಡಂತೆ, ದಿನವೊಂದಕ್ಕೆ ಗರಿಷ್ಠ ಐದು(5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಪ್ರಸ್ತುತ ಅಧಿವೇಶನದ ಅವಧಿಯಲ್ಲಿ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸಮೂಹವಾರು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಮಧ್ಯಾಹ್ನ 3.00 ಗಂಟೆಯ ಒಳಗಾಗಿ ಮಾತ್ರ ನೀಡಲು ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ಟೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: Fi ಪ್ರಶ್ನೆಗಳ ಸೂಚನಾ | ಪ್ರಶ್ನೆಗಳೆ ಸೂಚನಾ ಪಟ್ಟಿ | ಉಪವೇಶನದ ಬ್ಯಾಲೆಟ್‌ ನಡೆಯುವ ಸಮೂಹ | ಪತ್ರಗಳನ್ನು ಸ್ವೀಕರಿಸಲು | ಪತ್ರಗಳ ಬ್ಯಾಲೆಟ್‌ ಸಂಖ್ಯೆ ದಿನಾಂಕ ಸ್ಥಳ ಮತ್ತು ಸಮಯ ಕೊನೆಯ ದಿನಾಂಕ | ನಡೆಸುವ ದಿನಾಂಕ | EIT ರ್ಕ - ಆ-A 24.11.2021 29.11.2021 N (ಸೋಮವಾರ) ಚ್ಚ Kx PR 77731೫77) ತ್ತ ಆ-8 25.11.2021 30.11.2021 NS (ಮಂಗಳವಾರ) g 0 ಠಿ ME 3% 3] si 1 2% ಡಿ ಇ-€ 26.11.2021 01.12.2021 LR: (ಬುಧವಾರ) bE nu ಆ್‌ . 4 TEI iF 4 ಈ-0 29.11.2021 02.12.2021 ಜತ (ಗುರುವಾರ) [ ಡಡ I ಕ]ರರ್ಗತರರ್ಗ್ಸಾ ki w-E 30.11.2021 03.12.2021 ಜೆ (ಶುಕ್ರವಾರ) | THEN ಅ-A 30.11.2021 03.12.2021 (ಸೋಮವಾರ) ಹ ಭಾ ಕಜ ವರ ವಾ ಅಶ ಜಘಘಾಪರಾ 0 ಧಘಫೋಶಾಸರಫ್ರಫ[ೊಣಾಣಾಫಾಸ ಭಘಪಾಸಪಫಸಾಫಾನಪಾಖಾಸ್ಯಾಣಾಗ/)ಾದಾಣಾಣ ರ್‌ ಟ್ರಿ 01.12.2021 04.12.2021 (ಮಂಗಳವಾರ) TT | ಸರ 02.12.2021 06.12.2021 (ಬುಧವಾರ) SS EEN ನ್‌ ಈ-8 03.12.2021 07.12.2021 (ಗುರುವಾರ) ರ್ಗ ೫710) ಉ-E 04.12.2021 08.12.2021 (ಶುಕ್ರವಾರ) ಕಾರ್ಯದರ್ಶಿಯವರ ಕೊಠಡಿ, ಕೊಠಡಿ ಸಂಖ್ಯೆ:121, ಮೊದಲನೇ ಮಹಡಿ, ವಿಧಾನಸೌಧ, ಬೆ೦ಗಳೂರು, ಸಮಯ: ಮಧ್ಯಾಹ್ನ 3.00 ಗ೦ಟೆಗೆ ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಈ ಕೆಳಕಂಡ ಪಟ್ಟಿಯಲ್ಲಿ ನೀಡಲಾಗಿದೆ:- ಸಮೂಹ ಅ-ಸA ದಿನಾಂಕ ಶೆ ಪ್ರಶ್ನೆಗಳಿಗೆ ಉತ್ತರ ನೀಡುವ ಸಂಬಂಧಪಟ್ಟ ಮಂತ್ರಿಗಳು _ 13 ಮತ್ತು 20ನೇ ಡಿಸೆಂಬರ್‌ 2021 (ಸೋಮವಾರ) ಕಂದಾಯ ಸಚಿವರು ಇ” RECESS ERS SEE CGT SESE SST ಇಲಾಖೆಗಳು ಕಂದಾಯ ಇಲಾಖೆಯಿಂದ ಮುಜರಾಯಿ ಹೊರತುಪಡಿಸಿ ಕಂದಾಯ ಅಭಿವೃದ್ಧಿ ಸಚಿವರು ವಸತಿ ಹಾಗೂ ಮೂಲಸೌಲಭ್ಯ 1. ವಸತಿ ಇಲಾಖೆ 2 ಮೂಲಸೌಲಭ್ಯ ಅಭಿವೃದ್ಧಿ, ಬಂದರು ಸಚಿವರು 3 ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಮೂಲಸೌಲಭ್ಯ ಅಭಿವೃದ್ಧ ಜಾಕಿ ನವ 1. ಪಶುಸಂಗೋಪನೆ ಮತ್ತು ಮತ್ತು ಒಳನಾಡು ಜಲಸಾರಿಗೆ ಮೀನುಗಾರಿಕೆ ಇಲಾಖೆಯಿಂದ ನ ಮೀನುಗಾರಿಕೆ 9 ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಬಂದರು ಹಾಗೂ ಒಳನಾಡು ಜಲಸಾರಿಗೆ ಲೋಕೋಪಯೋಗಿ ಸಚಿವರು ಪಶುಸಂಗೋಪನೆ ಸಚಿವರು + ಲೋಕೋಪಯೋಗಿ ಇಲಾಖೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಿಂದ ಪಶುಸಂಗೋಪನೆ ( ಮುಜರಾಯಿ ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರು 1... ಕಂದಾಯ ಇಲಾಖೆಯಿಂದ ಮುಜರಾಯಿ ಕೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಸ್‌ ಇಲಾಖೆಯಿಂದ ಹಜ್‌ ಮತ್ತು ವಕ್ಫ್‌ ಲಿ ಸಮೂಹ ಆ-ಡ ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ | 14 ಮತ್ತು 21ನೇ ಮುಖ್ಯಮಂತ್ರಿಗಳು 1, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಡಿಸೆಂಬರ್‌ 2021 (ಮಂಗಳವಾರ) ಜಲಸಂಪನ್ಮೂಲ ಸಚಿವರು 6. ಹಂಚಿಕೆಯಾಗದ ಇನ್ನಿತರೆ ಖಾತೆಗಳು. ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು ಗೃಹ ಸಚಿವರು ಕಾರ್ಮಿಕ ಸಚಿವರು ಲ ವಾ EN sl ಇಲಾಖೆ. 2. ಸಂಪುಟ ವ್ಯವಹಾರಗಳು. 3. ಆರ್ಥಿಕ ಇಲಾಖೆ 4. ನಗರಾಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಅಭಿವೃದ್ಧಿ 5. ಒಳಾಡಳಿತ ಇಲಾಖೆಯಿಂದ ಗುಪ್ತಚರ ಜಲಸಂಪನ್ಮೂಲ ಇಲಾಖೆಯಿಂದ ಭಾರಿ ಮತ್ತು ಮಧ್ಯಮ ನೀರಾವರಿ |. ಜಲಸಂಪನ್ಮೂಲ ಇಲಾಖೆಯಿಂದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ 2. ಕಾನೂನು ಇಲಾಖೆ 3. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಒಳಾಡಳಿತ ಇಲಾಖೆಯಿಂದ ಗುಪ್ತಚರ ವಿಭಾಗ ಹೊರತುಪಡಿಸಿ ಒಳಾಡಳಿತ ಕಾರ್ಮಿಕ ಇಲಾಖೆ ಅಬಕಾರಿ ಸಚಿವರು ಆರ್ಥಿಕ ಇಲಾಖೆಯಿಂದ ಅಬಕಾರಿ ಸಮೂಹ ಇ-€ ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು — ಇಲಾಖೆಗಳು 15 ಮತ್ತು 22ನೇ ಡಿಸೆಂಬರ್‌ 2021 (ಬುಧವಾರ) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಗಾಮೀಣಾಭಿವದಿ ಮತು ಪಂಚಾಯತ್‌ರಾಜ್‌ [is] ಅ ಮಿ ಇಲಾಖೆ SE SSL 1. ಸಾರಿಗೆ ಇಲಾಖೆ 3. ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ 1. ಸಮಾಜ ಕಲ್ಯಾಣ ಇಲಾಖೆ 2. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಇಲಾಖೆ ( ಕೃಷಿ ಸಚಿವರು ಕೃಷಿ ಇಲಾಖೆ | 1] ರೇಷ್ಮೆ ಹಾಗೂ ಯುವ 1. ತೋಟಗಾರಿಕೆ ಮತ್ತು ರೇಷ್ಮೆ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿ೦ದ ರೇಷ್ಮೆ ಸಚಿವರು 2. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ L ತೋಟಗಾರಿಕೆ ಹಾಗೂ ಯೋಜನೆ, |. ತೋಟಗಾರಿಕೆ ಮತ್ತು ರೇಷ್ಮೆ ಕಾರ್ಯಕ್ರಮ ಸಂಯೋಜನೆ ಮತ್ತು ಇಲಾಖೆಯಿಂದ ತೋಟಗಾರಿಕೆ ಸಾಂಖ್ಯಕ ಸಚಿವರು 2. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಮೂಹ &-ರ ಪ್ರಶ್ನೆಗಳಿಗೆ ಉತ್ತರ ನೀಡುವ | ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ದಿನಾಂಕ 16 ಮತು 23ನೇ ಅರಣ್ಯ ಹಾಗೂ ಆಹಾರ, 1. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ ಡಿಸೆಂಬರ್‌ 2921 ನಾಗರೀಕ ಸರಬರಾಜು ಮತ್ತು ಇಲಾಖೆಯಿಂದ ಅರಣ್ಯ. (ಗುರುವಾರ) ಗ್ರಾಹಕರ ವ್ಯವಹಾರಗಳ 2. ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಇಲ್‌ಖೆ ಉನ್ನತ ಶಿಕ್ಷಣ, ಮಾಹಿತಿ 1.ಶಿಕ್ಷಣ ಇಲಾಖೆಯಿಂದ ಉನ್ನತ ಶಿಕ್ಷಣ ತಂತ್ರಜ್ಞಾನ ಮತ್ತು ಜೈವಿಕ 2.ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ತಂತ್ರಜ್ಞಾನ, ವಿಜ್ಞಾನ ಮತ್ತು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕೌಶಲ್ಯಾಭಿವೃದ್ಧಿ HE ಜೀವನೋಪಾಯ ಇಲಾಖೆ ಜೀವಿಶಾಸ್ತ್ರ ಮತ್ತು ಪರಿಸರ 1. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಪರಿಸರ ಮತ್ತು ಸಚಿವರು ಜೀವಿಶಾಸ 2. ಪ್ರವಾಸೋದ್ಯಮ ಇಲಾಖೆ. ಆರೋಗ್ಯ ಮತ್ತು ಕುಟುಂಬ 1. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ. ಶಿಕ್ಷಣ ಸಚಿವರು 2. ವೈದ್ಯಕೀಯ ಶಿಕ್ಷಣ ಇಲಾಖೆ. ಪಾಥಮಿಕ ಮತ್ತು ಪ್ರೌಢ 1. ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ | ಶಿಕಣ ಹಾಗೂ ಸಕಾಲ ಮತ್ತು ಪ್ರೌಢ ಶಿಕ್ಷಣ [SY ಸಚಿವರು 2. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸಕಾಲ. ಇಂಧನ ಹಾಗೂ ಕನ್ನಡ ಮತ್ತು 1. ಇಂಧನ ಇಲಾಖೆ ಸಂಸ್ಕೃತಿ ಸಚಿವರು 2. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಮೂಹ ಉ-೬E ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು ಹ ಇಲಾಖೆಗಳು 17 ಮತ್ತು 24ನೇ ಡಿಸೆಂಬರ್‌ 2021 (ಶುಕ್ರವಾರ) ws ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು | i ವಾಣಿಜ್ಯ ಮತ್ತು ಇಲಾಖೆಯಿಂದ ಹೊರತುಪಡಿಸಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಕೈಗಾರಿಕೆ 2೬ cL jer ಸಹಕಾರ ಸಚಿವರು ನಗರಾಭಿವೃದ್ಧಿ ಸಚಿವರು | ಸಹಕಾರ ಇಲಾಖೆ ಕ್‌ ಕರಾ ಷಾ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂuಳ೪(KUWSDB), ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಜKUIDFC) ಒಳಗೊಂಡಂತೆ ನಗರಾಭಿವೃದ್ಧಿ ಇಲಾಖೆ (ಬೆಂಗಳೂರು ಅಭಿವೃದ್ಧಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆ೦ಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಾಗೂ ನಗರ ಯೋಜನಾ ನಿರ್ದೇಶನಾಲಯ ಹೊರತುಪಡಿಸಿ) ಉದ್ಯಮಗಳ ಸಚಿವರು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ 1) ನಗರಾಭಿವೃದ್ಧಿ ಇಲಾಖೆಯಿಂದ ಪುರಸಭೆ ಮತ್ತು ಸ್ಥಳೀಯ ಸ೦ಸ್ಥೆಗಳು (ನಗರ ಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು) 2) ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು 3) ಸಾರ್ವಜನಿಕ ಉದ್ದಿಮೆಗಳ ಇಲಾಖೆ ಸಬಲೀಕರಣ ಸಚಿವರು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಗಣಿ ಮತ್ತು ಭೂ ವಿಜ್ಞಾನ |, ಹಾಗೂ ಮಹಿಳಾ ಮತ್ತು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗಣಿ ಮತ್ತು ಭೂ ವಿಜ್ಞಾನ. 2. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಕೈಮಗ್ಗ ಮತ್ತು ಜವಳಿ 1, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಹಾಗೂ ಸಕ್ನರೆ ಸಚಿವರು ಕೈಮಗ್ಗ ಮತ್ತು ಜವಳಿ 2. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟೆ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ.ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅನುಮತಿಸಲಾಗುವುದು) ಅರ್ಧ ಗಂಟೆ ಕಾಲಾವಧಿಯ ಸೂಚನಾ ಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯ೦ತ ಮಹತ್ವವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ನೋತ್ತರ, ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತ್ತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಟಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಚಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಯರ ವಿಧೇಯಕಗಳನ್ನು ನಿಯಮ 75(1) ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಏತದೃಷ್ಟಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. 10 ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ. ಪಾಸಗಿ ಸದಸ್ಯರ ಖಾಸಗಿ ಸದಸ್ಯರ ವಿಧೇಯಕ ಮತ್ತು ಖಾಸಗಿ ಸದಸ್ಯರ ಬ್ಯಾಲೆಟ್‌ ನಡೆಯುವ ಸ್ಥಳ ಕಾರ್ಯಕಲಾಪಗಳಿಗೆ | ನಿರ್ಣಯಗಳ ಸೂಚನಾ ವಿಧೇಯಕ ಮತ್ತು ಮತ್ತು ಸಮಯ ಗೊತ್ತುಪಡಿಸಿದ ಪತ್ರಗಳನ್ನು ಸ್ವೀಕರಿಸಲು ನಿರ್ಣಯಗಳಿಗೆ ದಿನಾಂಕ ಕೊನೆಯ ದಿನಾಂಕ ಬ್ಯಾಲೆಟ್‌ ನಡೆಸುವ ದಿನಾಂಕ 16.12.2021 09.12.2021 14.12.2021 ಲ್ಪ (ಗುರುವಾರ) (ಗುರುವಾರ) (ಮಂಗಳವಾರ) ಜ್‌ HP ಜೆ - ಇಶ್ಟ 53 4] ಮ 3H 23.12.2021 17.12.2021 21.12.2021 1 £4 (ಗುರುವಾರ) (ಶುಕ್ರವಾರ) (ಮಂಗಳವಾರ) ತ kh ೯ ಸ L 8. ಅರ್ಜಿಗಳು (ನಿಯಮ 136 ರಿಂದ 145) ಕೆ ಅರ್ಜಿಗಳನ್ನು ಮೇಲು ರುಜುವಿನೊಂ೦ದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಚಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. 11 ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-1 ಮತ್ತು 2 ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನ ಸಭೆ ಇವರಿಗೆ: ಕರ್ನಾಟಕ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರು. [ ವಿಶೇಷ ಸೂಚನೆ ಬೆಂಗಳೂರಿನಲ್ಲಿ (ದಿನಾಂಕ:10.12.2021ರವರೆಗೆ ಮಾತ್ರ) ಪ್ರಶ್ನೆಗಳು, ಗಮನ ಸೆಳೆಯುವ ಸೂಚನೆ ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಒಳಗೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ಅರ್ಧ ಗಂಟೆ ಕಾಲಾವಧಿ ಚರ್ಚೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸ೦ಖ್ಯೆ:128, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ನೀಡತಕ್ಕದ್ದು ಬೆಳಗಾವಿಯಲಿ (ದಿನಾಂಕ:13.12.2021 ರಿಂದ) ಸುವರ್ಣ ವಿಧಾನಸೌಧದಲ್ಲಿರುವ ಪ್ರಶ್ನೆಗಳ ಶಾಖೆ (ಕೊಠಡಿ ಸಂಖ್ಯೆ:242-242ಎ) ಹಾಗೂ ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ:246-246ಎ) ನೀಡತಕ್ಕದ್ದು. ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla.kar.nic.in/assembly/ lob /lob.htm ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) I, 2 ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬಂಧಪಟ್ಟಿರತಕ್ಕದ್ದು; ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; . ಅದು ಸಂದಿಗ್ಗವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; . ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದ್ದಲ್ಲ; . ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬ್ದಾರರಾಗಿರತಕ್ಕದ್ದು; ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು ಅಣಕದ ಮಾತುಗಳನ್ನು ದೋಷಾರೋಪಣೆಗಳನ್ನು, ಶ್ಲಾಘನೆ, ವಿಶ್ಲೇಷಣೆಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ; ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆ೦ದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ. ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸ೦ಬ೦ಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದಲ್ಲ; . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅ೦ತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕದಲ್ಲ; . ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ದಧ್ವನಿತಗೊಳ್ಳುವಂತಿರತಕ್ಕದಲ್ಲ; . ಓ೦ದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದಿರುವಂತಹ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 14. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪಕ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೋ ಅಂಥ ಪ್ರಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನ: ಕೇಳತಕ್ಕದಲ್ಲ; 15. ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; 16. ಅದರಲ್ಲಿ, ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳತಕ್ಕದಲ್ಲ; 17. ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; 18. ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 19. ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದಲ್ಲ; 20.ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರ೦ಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ. 2 ರಾಸ, . ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೇ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕದಲ್ಲ. ಆದರೆ. ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; 22.ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ, ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದಲ್ಲಿ ದಿನಾಂಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. 6) ಪ್ರಶ್ನೆ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. 7) ಪ್ರಶ್ನೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. 8) ಪ್ರಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. % kok kkk 15 ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 13ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗ೦ಟೆಗೆ) 1. ಸಂತಾಪ ಸೂಚನೆ 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಮೊದಲನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಮೊದಲನೇ ಪಟ್ಟಿ 3. ಕಾರ್ಯದರ್ಶಿಯವರ ವರದಿ ಕಾರ್ಯದರ್ಶಿಯವರು:- ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. 4, ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೊದಲನೇ ಹಾಗೂ ಎರಡನೇ ಪಟ್ಟಿಯ ರೀತಾ ಸ್ರಿ ಜೆ 2/.. 2) 3) 4) 5) 6) 2:- 5. ಗಮನ ಸೆಳೆಯುವ ಸೂಚನೆಗಳು ಶೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ್‌ ಅವರು - ರಾಜ್ಯದಲ್ಲಿ ಉಳುಮೆ ಮಾಡುತ್ತಿರುವ ರೈತರು ಗೇಣಿ ಹಕ್ಕು ಪಡೆಯಲು ಅನುಕೂಲವಾಗುವಂತೆ ರಿಗ್ರ್ಯಾಂಟ್‌ ಮಾಡಲು ಅವಕಾಶ ಕಲ್ಪಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ ಅವರು - ವಿಜಯಪುರ ಜಿಲ್ಲೆಯ ವಿವಿಧ ತಾಲ್ಲೂಕಿನ ನೀರಾವರಿ ವಂಚಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಒದಗಿಸಲು ಹೋರ್ತಿ- ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಏಕ ವಸತಿ ನಿವೇಶನಕ್ಕೆ ಅನುಮೋದನೆಯನ್ನು ಪಡೆದುಕೊಂಡು ಅವುಗಳನ್ನು ಉಪ ವಿಭಾಗ ಮಾಡಿಸಿಕೊಂಡು ಕಾನೂನುಬಾಹಿರವಾಗಿ ಮಾರಾಟ ಮಾಡಿ ಸರ್ಕಾರಕ್ಕೆ ನಷ್ಟ ಉಂಟು ಮಾಡಲು ಕಾರಣರಾಗಿರುವ ಭೂ ಮಾಪನ ಅಧಿಕಾರಿಗಳ ಎರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಅನಧಿಕೃತವಾಗಿ ಮಾರಾಟ ಮಾಡಿದ/ನಿರ್ಮಿಸಿದ ಮನೆಗಳ ಖರೀದಿ ಕರಾರು ಪತ್ರಗಳನ್ನು ರದ್ದುಪಡಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಅಟಲ್‌ಜೀ ಕೇಂದ್ರಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸರ್ವೆ ಇಲಾಖೆಯ ಬಾಂದು ಜವಾನರುಗಳಿಗೆ ವೇತನ ಪಾವತಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೆ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಸೊರಬ ವಿಧಾನ ಸಭಾ ಕ್ಷೇತ್ರದಲ್ಲಿ ಖಾಲಿಯಿರುವ ಗ್ರಾಮ ಲೆಕ್ಕಿಗರ ಹುದ್ದೆಯನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ತಿ/.. 7) 8) 9) 10) 8 ಶ್ರೀ ಪಿ. ರಾಜೀವ್‌ ಅವರು - ಕುಡಚಿ ಪಟ್ಟಣದ ಬಳಿ ಕೃಷ್ಣ ನದಿಗೆ ನಿರ್ಮಿಸಲಾಗುತ್ತಿರುವ ಸೇತುವೆಯಿಂದಾಗಿ ನದಿ ತೀರದ ಸಾವಿರಾರು ಎಕರೆ ಪ್ರದೇಶವು ಮುಳುಗಡೆಯಾಗುವುದನ್ನು ತಪ್ಪಿಸಲು ಕಲ್ವರ್ಟ್‌ಗಳನ್ನು ನಿರ್ಮಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ ಗುಡಿಬಂಡೆ ಪಟ್ಟಣದಲ್ಲಿ ಮಹಷ್ಠೀ ವಾಲ್ಮೀಕಿ ಭವನವನ್ನು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಡಾ. ಅಜಯ್‌ ಧರ್ಮಸಿಂಗ್‌ ಅವರು - ರಾಜ್ಯದಲ್ಲಿ ನಿರಂತರ ಮಳೆಯಿಂದಾಗಿ ದೇವಾಲಯಗಳ ಕಟ್ಟಡಗಳು ಸೋರುತ್ತಿದ್ದು, ಅವುಗಳ ನಿರ್ವಹಣೆಯನ್ನು ಮಾಡದಿರುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಖಾದರ್‌ ಅವರು - ಮಳೆ ಹಾನಿಯಿಂದಾಗಿ ರಾಜ್ಯದ ಕಡಲ ತೀರದಲ್ಲಿ ಹಾಳಾಗಿರುವ ಕೊಂಡಿ ರಸ್ತೆಗಳನ್ನು ನಿರ್ಮಿಸುವ ಬಗ್ಗೆ ಹಾಗೂ ಸಂಕಷ್ಟದಲ್ಲಿರುವ ಮೀನುಗಾರಿಕೆ ಉದ್ಯಮದವರಿಗೆ ಪರಿಹಾರವನ್ನು ನೀಡುವ ಬಗ್ಗೆ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 14ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟಿಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಎರಡನೇ ಪಟ್ಟಿ ಆ) ವರ್ಗಾವಣೆಗೊಂಡ ಪ್ರಶ್ನೆ:- ದಿನಾಂಕ: 13.12.2021ರ ದೇಸ ಪಟ್ಟಿಯಿಂದ ವರ್ಗಾವಣೆಗೊಂಡ ಮಾನ್ಯ ಜಲಸಂಪನ್ಮೂಲ ಶ್ರೀ ಬೆಳ್ಳಿ ಪ್ರಕಾಶ್‌ ಇವರ ಚುಕ್ಕೆ ಸಚಿವರು ಗುರುತಿನ ಪ್ರಶ್ನೆ ಸಂಖ್ಯೆ: 15(214) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಎರಡನೇ ಪಟ್ಟ 2. ವರದಿಗಳನ್ನೊಪ್ಪಿಸುವುದು ಕರ್ನಾಟಕ ವಿಧಾನ ಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಈ ಕೆಳಕಂಡ ವರದಿಗಳನ್ನೊಪ್ಪಿಸುವುದು. 1 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ 2014-15, 2016-11, 2017-18 ಮತ್ತು 2018-19ನೇ ಸಾಲಿನ ವರದಿಗಳಲ್ಲಿನ ಕಂಡಿಕೆಗಳ ಮೇಲಣ 2020-21ನೇ ಸಾಲಿನ ಸಮಿತಿಯ ಶಿಫಾರಸ್ಸುಗಳನ್ನೊಳಗೊಂಡ ಐದನೇ ವರದಿ 2. 2016-17ನೇ ಸಾಲಿನ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ (ಸಾಮಾನ್ಯ ಮತ್ತು ಸಾಮಾಜಿಕ ವಲಯ) ವರದಿಯಲ್ಲಿನ “ಬೋಧನಾ ಸಿಬ್ಬಂದಿ ನೇಮಕಾತಿ, ಪದೋನ್ನತಿ ಹಾಗೂ ವೇತನ ನಿಗದಿಯ ವಿಷಯಾಧಾರಿತ ಲೆಕ್ಕಪರಿಶೋಧನೆ ಬಗ್ಗೆ 2020-21ನೇ ಸಾಲಿನ ಸಮಿತಿಯ ಶಿಫಾರಸ್ಸುಗಳನ್ನೊಳಗೊ೦ಡ ಆರನೇ ವರದಿ 3. ಹೇಮಾವತಿ/ಯಗಚಿ/ವಾಟೆಹೊಳ ಜಲಾಶಯ ಯೋಜನೆಗಳ ಭೂ ಸಂತ್ರಸ್ತರಿಗೆ ಮೀಸಲಿರಿಸಲಾದ ಸರ್ಕಾರಿ ಜಮೀನುಗಳನ್ನು ಅಕ್ರಮವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಭೂ ಸಂತ್ರಸ್ಥರಲ್ಲದವರಿಗೆ ಭೂ ಮಂಜೂರು ಮಾಡಿರುವ ಕುರಿತಂತೆ 2020-21ನೇ ಸಾಲಿನ ಸಮಿತಿಯ ಮಧ್ಯಂತರ ವರದಿ (ಏಳನೇ ವರದಿ) ಗಳನ್ನೊಪ್ಪಿಸುವುದು. -; 2 ;- 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ 2020-21ನೇ ಸಾಲಿನ ಧನವಿನಿಯೋಗ ಲೆಕ್ಕಗಳು ಮತ್ತು ಹಣಕಾಸಿನ ಲೆಕ್ಕಗಳನ್ನು (ಸಂಪುಟ 1 ಮತ್ತು 11) ಸಭೆಯ ಮುಂದಿಡುವುದು. 4. ಚುನಾವಣಾ ಪ್ರಸ್ತಾವ ಎವಿ ಶ್ರೀ ಜೆ.ಸಿ. ಮಾಧುಸ್ವಾಮಿ, (ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು) ಅವರು:- | ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧಿನಿಯಮ, 1994ರ ಕಲಂ 21(1)(೪11) ರ ಅನ್ವಯ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆಯು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸನೆಟ್‌ಗೆ ಮೂರು ಜನ ಸದಸ್ಯರನ್ನು ಚುನಾಯಿಸಬೇಕೆಂದು ಸೂಚಿಸುವುದು. 1) 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ವಿ. ಮುನಿಯಪ್ಪ, ಪಿ.ಟಿ. ಪರಮೇಶ್ವರ್‌ ನಾಯಕ್‌, ಟಿ. ರಘುಮೂರ್ತಿ, ಗಣೇಶ್‌ ಪ್ರಕಾಶ್‌ ಹುಕ್ಕೇರಿ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿಯಿಂದ ರೈತರ ಬೆಳೆ, ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಮನೆಗಳು ಹಾನಿಯಾಗಿದ್ದು, ಜನ ಜಾನುವಾರುಗಳ ಪ್ರಾಣ ಹಾನಿಯಾಗಿರುವುದರಿಂದ ರೈತರು ಹಾಗೂ ರಾಜ್ಯದ ಜನತೆ ಸಂಕಷ್ಟದಲ್ಲಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 2) 3) 4) ೨) 6) 7) ~3- 6. ಗಮನ ಸೆಳೆಯುವ ಸೂಚನೆಗಳು ಶ್ರೀ ಟಿ.ಡಿ. ರಾಜೇಗೌಡ ಅವರು - ಅಟಲ್‌ಜೀ ಕೇಂದ್ರಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸರ್ವೆ ಇಲಾಖೆಯ ಬಾಂದು ಜವಾನರುಗಳಿಗೆ ವೇತನ ಪಾವತಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ದೊಂಬರ ಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಮೀನಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ನಷ್ಟವನ್ನುಂಟು ಮಾಡಲು ಪ್ರಯತ್ನಿಸಿರುವ ಅಂದಿನ ತಹಶೀಲ್ದಾರ್‌ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ನಿಸರ್ಗ ನಾರಾಯಣಸ್ವಾಮಿ ಎಲ್‌.ಎನ್‌. ಅವರು - ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳ ಹತ್ತಿರ ರೈಲ್ವೆ ಅಂಡರ್‌ ಪಾಸ್‌ನಲ್ಲಿ ಮಳೆಗಾಲದಲ್ಲಿ ನೀರು ತುಂಬಿಕೊಳ್ಳುವುದರಿಂದ ಸ್ಥಳೀಯರು ತೊಂದರೆಗಳನ್ನು ಅನುಭವಿಸುತ್ತಿದ್ದು, ರೈಲ್ವೆ ಅಂಡರ್‌ ಪಾಸ್‌ಗಳನ್ನು ದುರಸಿಗೊಳಿಸುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ರಾಮಪ್ಪ ಅವರು - ಹರಿಹರ ವಿಧಾನಸಭಾ ಕ್ಷೇತ್ರದ ಹರಿಹರ ನಗರದಲ್ಲಿ ಪಶು ಆಸ್ಪತ್ರೆ ನಿರ್ಮಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಪಶುಸಂಗೋಪನೆ ಸಚಿವರ ಗಮನ ಸೆಳೆಯುವುದು. ಶ್ರೀ ಉಮಾನಾಥ್‌ ಎ. ಕೋಟ್ಯಾನ್‌ ಅವರು - ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪಟ್ಟಣದ ದ್‌ ಆ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಭೂ ಪರಿವರ್ತನೆಗೆ ನಿರಾಪೇಕ್ಷಣಾ ಪತ್ರವನು ನೀಡಲು ಆದೇಶವನ್ನು ಹೊರಡಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ೩ ಶ್ರೀ ಕೆ. ಮಹದೇವ್‌ ಅವರು - ಪಿರಿಯಾಪಟ್ಟಣ ಮತಕ್ಷೇತ್ರದಲ್ಲಿ ಖಾಲಿಯಿರುವ ಪಶು ವೈದ್ಯರು ಹಾಗೂ ಸಿಬ್ಬಂದಿಗಳ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಪಶುಸಂಗೋಪನೆ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿನ ಸರ್ಕಾರಿ ಪಾಲಿಟೆಕ್ನಿಕ್‌ಗಳ ಪ್ರಾಂಶುಪಾಲರು ಗ್ರೇಡ್‌-2 ಮತ್ತು ಜಂಟಿ ನಿರ್ದೇಶಕರುಗಳ ಅಂತಿಮ ಜೇಷ್ಟತಾ ಪಟ್ಟಿಯನ್ನು ಪರಿಷ್ಕರಣೆಗೊಳಿಸಿ ಪ್ರಕಟಿಸುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ವಿದ್ಯುನ್ಮಾನ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ಉದ್ಯಮಶೀಲತೆ ಸಚಿವರ ಗಮನ ಸೆಳೆಯುವುದು. ಎಡೆ ., 8) 9) 10) 11) 12) 13) 14) 15) - 4 ;- ಶ್ರೀ ಡಿ.ಸಿ. ತಮ್ಮಣ್ಣ ಅವರು - ಮದ್ದೂರು ಪಟ್ಟಣ ಪರಿಮಿತಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸುವ ಕಾಮಗಾರಿಗಳಿಗೆ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಿ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಎಸ್‌. ಪಾಟೀಲ್‌ (ನಡಹಳ್ಳಿ) ಅವರು - ದೇವರಹಿಪ್ಪರಗಿಯಿ೦ಂದ ಹೂವಿನಹಿಪ್ಪರಗಿ, ಮುದ್ದೇಬಿಹಾಳ, ನಾಲತವಾಡ, ನಾರಾಯಣಪುರ, ಲಿಂಗಸಗೂರುವರೆಗೆ ಫೇಸ್‌-3 ಕೆಶಿಪಿ-4 ಅಡಿಯಲ್ಲಿ ಸೇರ್ಪಡೆ ಮಾಡಿ ಎಸ್‌.ಹೆಚ್‌.41 ರಸ್ತೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ನಂಜನಗೂಡು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಯು.ಜಿ.ಡಿ. ಕಾಮಗಾರಿಗಳು ಅಪೂರ್ಣಗೊಂಡಿರುವುದರಿಂದ ಸಾರ್ವಜನಿಕರಿಗೆ ಉಂಟಾಗಿರುವ ಸಮಸ್ಯೆಯ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಅನಿಲ್‌ ಎಸ್‌. ಬೆನಕೆ ಅವರು - ಕೋವಿಡ್‌ ಸಂದರ್ಭದಲ್ಲಿ ಅವ್ಯವಸ್ಥೆಗಳ ಆಗರವಾಗಿದ್ದ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸುಧಾರಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಎತ್ತಿನಹೊಳೆ ಯೋಜನೆಯ ಉಗಮ ಸ್ಥಾನವಾಗಿರುವ ಹಾಸನ ಜಿಲ್ಲೆ ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ವಿಶೇಷ ಘಟಕ ಯೋಜನೆಯಡಿ ಕಡಿಮೆ ಅನುದಾನವನ್ನು ಬಿಡುಗಡೆ ಮಾಡಿರುವುದರಿಂದ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಅನ್ಯಾಯವಾಗಿರುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಟಿ. ವೆಂಕಟರಮಣಯ್ಯ, ಶ್ರೀ ಕೃಷ್ಣ ಬೈರೇಗೌಡ ಮತ್ತು ಡಾ. ಕೆ. ಶ್ರೀನಿವಾಸಮೂರ್ತಿ ಅವರುಗಳು - ಬೆ೦ಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅವೈಜ್ಞಾನಿಕವಾಗಿ ಘನತ್ಯಾಜ್ಯ ಸಂಸ್ಕರಣೆ ಮಾಡುತ್ತಿದ್ದು, ಇದರಿಂದಾಗಿ ವಾತಾವರಣ, ಜಲ ಕಲುಷಿತಗೊಂಡಿರುವುದರಿಂದ ಘನತ್ಯಾಜ್ಯ ಸಂಸ್ಕರಣಾ ಘಟಕವನ್ನು ಸ್ಥಗಿತಗೊಳಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ ಅವರು - ಅಫಜಲ್‌ಪುರ ಪಟ್ಟಣದಲ್ಲಿ ಹೈಟೆಕ್‌ ಬಸ್‌ ನಿಲ್ದಾಣವನ್ನು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ರಾಜೇಶ್‌ ನಾಯ್ಕ್‌ ಯು. ಅವರು - ಉಡುಪಿ ಜಿಲ್ಲೆಯ ಯು.ಪಿ.ಸಿ.ಎಲ್‌. ನಿಂದ ಕೇರಳ ರಾಜ್ಯದ ಕಾಸರಗೂಡಿಗೆ ವಿದ್ಯುತ್‌ ಸರಬರಾಜು ಮಾಡಲು ವಿದ್ಯುತ್‌ ಲೈನ್‌ ಹಾಗೂ ಟವರ್‌ ಸ್ಥಾಪನೆ ಮಾಡುವುದರಿಂದ ರೈತರಿಗೆ ಉಂಟಾಗಿರುವ ತೊಂದರೆಯ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. .- 5/ .. 16) 17) 18) 19) 20) 5:- ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರಕ್ಕೆ ಜಲಧಾರೆ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಅನುಷ್ಠಾನದ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಪಿ.ಟಿ. ಪರಮೇಶ್ವರ್‌ ನಾಯಕ್‌ ಅವರು - ರಾಜ್ಯದಲ್ಲಿನ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಗೌರವಧನವನ್ನು ಹೆಚ್ಚಳ ಮಾಡುವ ಬಗ್ಗೆ ಹಾಗೂ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅತಿಥಿ ಉಪನ್ಯಾಸಕರಿಗೆ ಆದ್ಯತೆ ನೀಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ವಿದ್ಯುನ್ಮಾನ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ಉದ್ಯಮಶೀಲತೆ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆ೦ಗಳೂರು ನಗರದಲ್ಲಿ ರಸ್ತೆಗಳ ಅಗಲೀಕರಣ ಮತ್ತು ಇತರೆ ಅಭಿವೃದ್ಧಿಗೆ ಸ್ಥಳೀಯ ಸಂಸ್ಥೆಗಳಿಂದ ಪಡೆದುಕೊಂಡಿರುವ ಖಾಸಗಿ ಜಮೀನಿಗೆ ಟಿ.ಡಿ.ಆರ್‌. ಅಥವಾ ಪರಿಹಾರ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಭಯ್‌ ಪಾಟೀಲ್‌ ಅವರು - ವಿಶೇಷ ಪ್ಯಾಕೇಜ್‌ ಯೋಜನೆಯಡಿಯಲ್ಲಿ ಕೆ.ಹೆಚ್‌.ಡಿ.ಸಿ./ಕೆ.ಎಸ್‌.ಟಿ.ಐ.ಡಿ.ಸಿ., ಕಾವೇರಿ ಹ್ಯಾಂಡ್‌ಲೂಮ್‌ ನಿಗಮಗಳಿಗೆ ಅನುದಾನ ನೀಡಿ ವೃತ್ತಿಪರ ನೇಕಾರರಿಂದ ನೇರವಾಗಿ ಬಟ್ಟೆಗಳನ್ನು ಖರೀದಿಸುವ ಯೋಜನೆ ರೂಪಿಸುವ ಬಗ್ಗೆ ಹಾಗೂ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಹೈಟೆಕ್‌ ಟೆಕ್ಸ್‌ಟೈಲ್‌ ತರಬೇತಿ ಕೇ೦ದ್ರವನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ರಾಜ್ಯದಲ್ಲಿನ 2016ರ ಬ್ಯಾಚ್‌ನ ಸಿ.ಆರ್‌.ಪಿ./ಬಿ.ಆರ್‌.ಪಿ. ಇವರುಗಳಿಗೆ ಪ್ರಸ್ತುತ ವರ್ಗಾವಣೆ ಪಟ್ಟಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. 7. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ರವೀಂದ್ರ ಶ್ರೀಕಂಠಯ್ಯ ಇವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೆ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ದಿನಾಂಕ:13.12.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http:// kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 15ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಸದಸ್ಯರಿಂದ ಪ್ರಮಾಣ ವಚನ/ಪ್ರತಿಜ್ಞಾ ವಚನ ಸ್ವೀಕಾರ 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಮೂರನೇ ಪಟ್ಟಿ ಆ) ತಡೆಹಿಡಿಯಲಾದ ಪ್ರಶ್ನೆ- ದಿನಾಂಕ: 14.12.2021ರ 2ನೇ ಪಟ್ಟಿಯಿಂದ ತಡೆಹಿಡಿಯಲಾದ ಶ್ರೀ ಬಸನಗೌಡ ದದ್ದಲ ಇವರ ಚುಕ್ಕೆ ಮಾನ್ಯ ಅಬಕಾರಿ ಸಚಿವರು ಗುರುತಿನ ಪ್ರಶ್ನೆ ಸಂಖ್ಯೆ: 28(361) ಈ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಮೂರನೇ ಪಟ್ಟಿ 3. ಅರ್ಜಿಯನ್ನೊಪ್ಪಿಸುವುದು ಶ್ರೀ ಆನಂದ್‌ ಅಲಿಯಾಸ್‌ ವಿಶ್ವನಾಥ್‌ ಚಂದ್ರಶೇಖರ ಮಾಮನಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಯನ್ನು ಒಪ್ಪಿಸುವುದು: ಎತ್ತಿನಹೊಳೆ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ “2 4. ಶಾಸನ ರಚನೆ 1.ವಿಧೇಯಕವನ್ನು ಹಿಂಪಡೆಯುವುದು ಶ್ರೀ ಕೋಟ ಶ್ರೀನಿವಾಸ ಪೂಜಾರಿ (ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು) ಅವರು:- 1) ಅ) 2018ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕವನ್ನು ಹಿಂಪಡೆಯಲು ಅನುಮತಿ ಕೋರುವುದು. ಆ) ಹಾಗೂ ವಿಧೇಯಕವನ್ನು ಹಿಂಪಡೆಯುವುದು. 11.ವಿಭೇಯಕಗಳನ್ನು ಮಂಡಿಸುವುದು . ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. . ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಕೆಲವು ಇನಾಮುಗಳ ರದ್ದಿಯಾತಿ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. . ಶ್ರೀ ಬಿ.ಎ. ಬಸವರಾಜ (ಮಾನ್ಯ ನಗರಾಭಿವೃದ್ಧಿ ಸಚಿವರು) ಅವರು:- ಅ) . 2021ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ವಿ. ಮುನಿಯಪ್ಪ, ಪಿ.ಟಿ. ಪರಮೇಶ್ವರ್‌ ನಾಯಕ್‌, ಟಿ. ರಘುಮೂರ್ತಿ, ಗಣೇಶ್‌ ಪ್ರಕಾಶ್‌ ಹುಕ್ಕೇರಿ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿಯಿಂದ ರೈತರ ಬೆಳೆ, ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಮನೆಗಳು ಹಾನಿಯಾಗಿದ್ದು, ಜನ ಜಾನುವಾರುಗಳ ಪ್ರಾಣ ಹಾನಿಯಾಗಿರುವುದರಿಂದ ರೈತರು ಹಾಗೂ ರಾಜ್ಯದ ಜನತೆ ಸಂಕಷ್ಟದಲ್ಲಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ ಹಾಗೂ ಸರ್ಕಾರದ ಉತ್ತರ. 3. 2) 2) 3) 4) ೨) 6) 7) ~3:- ಶ್ರೀಯುತರುಗಳಾದ ಕೆ.ಎಂ. ಶಿವಲಿಂಗೇಗೌಡ, ಬೆಳ್ಳಿ ಪ್ರಕಾಶ್‌, ಆರ್‌. ಮಂಜುನಾಥ್‌, ಶ್ರೀಮತಿ ಕೆ. ಪೂರ್ಣಿಮ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಗೊಲ್ಲ ಸಮುದಾಯದ ೧೨ ಕಾಡುಗೊಲ್ಲ ಉಪ ಪಂಗಡಗಳನ್ನು ಎಸ್‌.ಟಿ. ಸಮುದಾಯಕ್ಕೆ ಸೇರಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 6. ಗಮನ ಸೆಳೆಯುವ ಸೂಚನೆಗಳು ಶ್ರೀ ಟಿ. ವೆಂಕಟರಮಣಯ್ಯ, ಶ್ರೀ ಕೃಷ್ಣ ಬೈರೇಗೌಡ ಮತ್ತು ಡಾ. ಕೆ. ಶ್ರೀನಿವಾಸಮೂರ್ತಿ ಅವರುಗಳು - ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅವೈಜ್ಞಾನಿಕವಾಗಿ ಘನತ್ಯಾಜ್ಯ ಸಂಸ್ಕರಣೆ ಮಾಡುತ್ತಿದ್ದು, ಇದರಿಂದಾಗಿ ವಾತಾವರಣ, ಜಲ ಕಲುಷಿತಗೊಂಡಿರುವುದರಿಂದ ಘನತ್ಯಾಜ್ಯ ಸಂಸ್ಕರಣಾ ಘಟಕವನ್ನು ಸ್ಥಗಿತಗೊಳಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಸಚಿವರ ಗಮನ ಸೆಳೆಯುವುದು. ಶ್ರೀ ಪಿ.ಟಿ. ಪರಮೇಶ್ವರ್‌ ನಾಯಕ್‌ ಅವರು - ರಾಜ್ಯದಲ್ಲಿನ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಗೌರವಧನವನ್ನು ಹೆಚ್ಚಳ ಮಾಡುವ ಬಗ್ಗೆ ಹಾಗೂ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅತಿಥಿ ಉಪನ್ಯಾಸಕರಿಗೆ ಆದ್ಯತೆ ನೀಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ವಿದ್ಯುನ್ಮಾನ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ಉದ್ಯಮಶೀಲತೆ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆ೦ಗಳೂರು ನಗರದಲ್ಲಿ ರಸ್ತೆಗಳ ಅಗಲೀಕರಣ ಮತ್ತು ಇತರೆ ಅಭಿವೃದ್ಧಿಗೆ ಸ್ಥಳೀಯ ಸಂಸ್ಥೆಗಳಿಂದ ಪಡೆದುಕೊಂಡಿರುವ ಖಾಸಗಿ ಜಮೀನಿಗೆ ಟಿ.ಡಿ.ಆರ್‌. ಅಥವಾ ಪರಿಹಾರ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ ಅವರು - ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಮತ್ತು ಜೋಳ ಖರೀದಿ ಕೇಂದ್ರವನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಡಾ. ಜಿ. ಪರಮೇಶ್ವರ್‌ ಅವರು - ರಾಜ್ಯದ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ನಿಗಮಗಳಲ್ಲಿ ವಿಶೇಷವಾಗಿ ಮೀಸಲು ಕ್ಷೇತ್ರಗಳ ಜನರ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ಮತ್ತು ಗುರಿಯ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ರಾಜಾ ವೆಂಕಟಪ್ಪ ನಾಯಕ್‌ ಅವರು - ಮಾನ್ವಿ ತಾಲ್ಲೂಕಿನ ಧೋತರ ಬಂಡಿ- ಉಟಕನೂರು ಮಧ್ಯದಲ್ಲಿರುವ ಸೇತುವೆ ಭಾರಿ ಮಳೆಯಿಂದ ಕೊಚ್ಚಿಹೋಗಿದ್ದು, ಪುನರ್‌ ನಿರ್ಮಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಬಸು 8) 9) 10) 11) 12) 13) ಡೆ: ಶ್ರೀ ನಾಗನಗೌಡ ಕಂದಕೂರು ಅವರು - ಗುರುಮಿಠಕಲ್‌ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳ ರೈತರ ಜಮೀನುಗಳನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯವರು ಕೈಗಾರಿಕೆಗಳ ಸ್ಥಾಪನೆಗಾಗಿ ಒತ್ತುವರಿ ಮಾಡಿಕೊಳ್ಳಲು ನೊಟೀಸ್‌ ನೀಡುತ್ತಿರುವುದರಿಂದ ಸ್ಥಳೀಯ ರೈತರು ಆತಂಕಕ್ಕೆ ಒಳಗಾಗಿರುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಪ್ರಿಯಾಂಕ ಖರ್ಗೆ ಅವರು - ಚಿತ್ತಾಪುರ ವ್ಯಾಪ್ತಿಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನ ವಸತಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ಶಾಲ್ಲೂಕಿನ ಹಲಗೂರು ಹೋಬಳಿಯ ವ್ಯಾಪ್ತಿಯಲ್ಲಿ ರೈತರಿಗೆ ಅನುಕೂಲವಾಗುವಂತೆ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಬಂಡೆಪ್ಪ ಖಾಶೆಂಪೂರ ಅವರು - ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಹಂಚಿಕೆ ಮಾಡಲಾದ ಅನುದಾನವನ್ನು ಕಡಿತಗೊಳಿಸಿ ಪರಿಷ್ಕೃತ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಹೊಸದುರ್ಗ ತಾಲ್ಲೂಕಿನ ವ್ಯಾಪ್ತಿಯ ವಾಣಿ ವಿಲಾಸ ಜಲಾಶಯದ ಹಿನ್ನೀರಿನ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಜಲಸ೦ಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ರಘುಪತಿ ಭಟ್‌ ಅವರು - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಮಂಜೂರಾದ ಜಮೀನುಗಳನ್ನು ಮಾರಾಟಕ್ಕೆ ಅವಕಾಶ ಕಲ್ಪಿಸದೆ ಸ್ವಂತ ವ್ಯವಹಾರಕ್ಕೆ ವಾಣಿಜ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 7. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ರವೀಂದ್ರ ಶ್ರೀಕಂಠಯ್ಯ ಇವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೆ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ದಿನಾಂಕ:13.12.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟ ಗುರುವಾರ, ದಿನಾಂಕ 16ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟಿಗೆ) ್‌ 2 ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ನಾಲ್ಕನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ನಾಲ್ಕನೇ ಪಟ್ಟಿ 3. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು ಡಾ. ಅಶ್ಚಥ್‌ ನಾರಾಯಣ ಸಿ.ಎನ್‌. (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲಾ ಭಿವೃದ್ಧಿ ಸಚಿವರು) ಅವರು:- ಅ) 202ನೆ: ಸಾಲಿನ ವಿಶ್ವೇ ಶ್ವರಯ್ಯ ಇಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಕೆ. ಸುಧಾಕರ್‌ (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಆಯುಷ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯ ುಕವನ್ನು ಮಂಡಿಸುವುದು. ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ, ಪ್ರೌಢಶಿಕ್ಷಣ ಮತ್ತು ಸಕಾಲ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2] ಸಾ 1) 2) 3) 1) 2) 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ವಿ. ಮುನಿಯಪ್ಪ, ಪಿ.ಟಿ. ಪರಮೇಶ್ವರ್‌ ನಾಯಕ್‌, ಟಿ. ರಘುಮೂರ್ತಿ, ಗಣೇಶ್‌ ಪ್ರಕಾಶ್‌ ಹುಕ್ಕೇರಿ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿಯಿಂದ ರೈತರ ಬೆಳ, ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಮನೆಗಳು ಹಾನಿಯಾಗಿದ್ದು, ಜನ ಜಾನುವಾರುಗಳ ಪ್ರಾಣ ಹಾನಿಯಾಗಿರುವುದರಿಂದ ರೈತರು ಹಾಗೂ ರಾಜ್ಯದ ಜನತೆ ಸಂಕಷ್ಟದಲ್ಲಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆ.ಎಂ. ಶಿವಲಿಂಗೇಗೌಡ, ಬೆಳ್ಳಿ ಪ್ರಕಾಶ್‌, ಆರ್‌. ಮಂಜುನಾಥ್‌, ಶ್ರೀಮತಿ ಕೆ. ಪೂರ್ಣಿಮ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಗೊಲ್ಲ ಸಮುದಾಯದ [ee] ಕಾಡುಗೊಲ್ಲ ಉಪ ಪಂಗಡಗಳನ್ನು ಎಸ್‌.ಟಿ. ಸಮುದಾಯಕ್ಕೆ ಸೇರಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಕೆ. ಶ್ರೀನಿವಾಸಗೌಡ, ಕೆ.ಎಸ್‌. ಲಿಂಗೇಶ್‌, ಡಾ. ಕೆ. ಅನ್ನದಾನಿ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಸರ್ಕಾರದ ಸಂಪತ್ತನ್ನು ಲೂಟಿ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 5. ಗಮನ ಸೆಳೆಯುವ ಸೂಚನೆಗಳು ಡಾ. ಜಿ. ಪರಮೇಶ್ವರ್‌ ಅವರು - ರಾಜ್ಯದ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ನಿಗಮಗಳಲ್ಲಿ ವಿಶೇಷವಾಗಿ ಮೀಸಲು ಕ್ಷೇತ್ರಗಳ ಜನರ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ಮತ್ತು ಗುರಿಯ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಮತಿ ರೂಪಕಲಾ ಎಂ. ಅವರು - ಕೆ.ಜಿ.ಎಫ್‌. ನಗರಸಭೆ ವ್ಯಾಪ್ತಿಯಲ್ಲಿನ ಘೋಷಿತ ಕೊಳಚೆ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. * ತೆ/.. 3) 4) ೨) 6) 7) 8) 9) ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಚಿಂತಾಮಣಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಲಂಬಗಿರಿ ಗ್ರಾಮದ ರೈತರ ಜಮೀನುಗಳಿಗೆ ಖಾತೆ ಮತ್ತು ಮ್ಯುಟೇಷನ್‌ಗಳ ಹವಳ ಗಣಕೀಕೃತ ಪಹಣಿಯಲ್ಲಿ ರೈತರ ಹೆಸರನ್ನು ನಮೂದಿಸಿ ಖಾತೆ ಮಾಡಿಕೊಡುವ ಬಗ್ಗೆ ಹಾಗೂ ಎಳ೦ಬಕ್ಕೆ ಕಾರಣವಾಗಿರುವ ಅಧಿಕಾರಿಗಳ ಎರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ನೆಹರು ಓಲೆಕಾರ್‌ ಅವರು - ಸಾರಿಗೆ ಇಲಾಖೆಯಲ್ಲಿ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿ ಎರಡು ವರ್ಷಗಳು ಕಳೆದಿದ್ದರೂ ಸಹ ನೇಮಕಾತಿ ಆದೇಶವನ್ನು ನೀಡದಿರುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಶ್ರೀನಿವಾಸ್‌ ಅವರು - ಮಂಡ್ಯದ ತಹಶೀಲ್ದಾರ್‌ರವರು ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಅಕ್ರಮ ಅಕ್ಕಿ ಚೀಲಗಳು ನಾಪತ್ತೆಯಾಗಿರುವ ಪ್ರಕರಣವನ್ನು ಪೊಲೀಸರು ಮುಚ್ಚಿಹಾಕಲು ಪ್ರಯತ್ನಿಸುತ್ತಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಟಿ. ರಘುಮೂರ್ತಿ ಅವರು - ಚಳ್ಳಕೆರೆ ಕ್ಷೇತ್ರಕ್ಕೆ ಬಗರ್‌ ಹುಕುಂ ಸಮಿತಿಯನ್ನು ಸ್ಥಾಪಿಸಲು ಕ್ರಮವಹಿಸದವರ ಬಗ್ಗೆ ಹಾಗೂ ಈ ವಿಳಂಬದಿಂದ ಅರ್ಹ ಫಲಾನುಭವಿಗಳಿಗೆ ಆಗಿರುವ ತೊಂದರೆಯ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಪಿ. ಮಂಜುನಾಥ್‌ ಅವರು - ಖಾಸಗಿ ಶಾಲಾ ಕಟ್ಟಡದ ಸುರಕ್ಷತೆ ಮತ್ತು ಅಗ್ನಿ ನಂದಕ ಯಂತ್ರದ ಧೃಡೀಕರಣ ಪ್ರಮಾಣ ಪತ್ರಗಳನ್ನು ಪ್ರತಿ ವರ್ಷ ಪಡೆಯಲು ಹಾಗೂ ಖಾಸಗಿ ಶಾಲೆಗಳ ಮಾನ್ಯತೆಯನ್ನು ನವೀಕರಿಸಲು ಆಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ಜಿಲ್ಲೆಯಲ್ಲಿ ಗೋಶಾಲೆ ಇಲ್ಲದಿರುವುದರಿಂದ ಹೈಬ್ರಿಡ್‌ ಗಂಡು ಕರುಗಳನ್ನು ಹಾದಿ ಬೀದಿಯಲ್ಲಿ ಬಿಟ್ಟು ಹೋಗುತ್ತಿದ್ದು, ಅವುಗಳು ಆಹಾರ ಇಲ್ಲದೆ ಸ ಸಾಯತ್ತಿರುವುದರಿಂದ ಗೋಶಾಲೆಯನ್ನು ತೆರೆಯುವ ಬಗ್ಗೆ ಮಾನ್ಯ ಪಶುಸಂಗೋಪನೆ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಎಸ್‌. ಹೂಲಗೇರಿ ಮತ್ತು ಶ್ರೀ ಬಸನಗೌಡ ದದ್ದಲ್‌ ಅವರುಗಳು - 2021-22ನೇ ಸಾಲಿನಲ್ಲಿ ಪ್ರಗತಿ ಕಾಲೋನಿ ಯೋಜನೆಯಡಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು "ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಹಂಚಿಕೆಯಾಗಿರುವ ಅನುದಾನವನ್ನು 'ಹಂಪಡೆದಿರುವ ಬಗ್ಗೆ ಹಾಗೂ ಹಿಂಪಡೆದಿರುವ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಡೆ. 10) 11) 12) 13) -ನ 64. ;- ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌, ಶ್ರೀ ಕೃಷ್ಣ ಬೈರೇಗೌಡ, ಶ್ರೀ ಟಿ. ವೆಂಕಟರಮಣಯ್ಯ ಮತ್ತು ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಮತ್ತು ಇತರರು - ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಎತ್ತಿನಹೊಳೆ ಯೋಜನೆಯ ಅನುಷ್ಠಾನದ ನಿರ್ಲಕ್ಷ್ಯ ಹಾಗೂ ವಿಳಂಬದ ಬಗ್ಗೆ ಹಾಗೂ ಯೋಜನೆಯ ಅವಶ್ಯಕ ಅಂಶಗಳಾದ ಜಲಾಶಯ ನಿರ್ಮಾಣ ಹಾಗೂ ಇತರೆ ಕಾಮಗಾರಿಗಳು ಸಂಪೂರ್ಣವಾಗಿ ಸ್ಥಗಿತವಾಗಿರುವುದರಿ೦ದ ಸ್ವಚ್ಛ ಕುಡಿಯುವ ನೀರು ಮರೀಚಿಕೆಯಾಗಿದ್ದು, ಆ ಭಾಗದ ಜನರುಗಳಿಗೆ ಅನ್ಯಾಯವಾಗಿರುವ ಬಗ್ಗ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಅನಿಲ್‌ ಚಿಕ್ಕಮಾದು ಅವರು - ಹಳೆ ಮೈಸೂರು ಪ್ರಾಂತ್ಯದಲ್ಲಿ ನಾಯಕ ಸಮಾಜದವರಿಗೆ ತಿ ಪ್ರಮಾಣ ಪತ್ರ, ಸಿಂಧುತ್ವ ಪ್ರಮಾಣ ಪತ್ರ ನೀಡುವ ಸ೦ದರ್ಭದಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಿಂದ ಅನಗತ್ಯ ವಿಚಾರಣೆ ನೆಪದಲ್ಲಿ ಉಂಟಾಗಿರುವ ಕಿರುಕುಳ ಹಾಗೂ ಗೊಂದಲಗಳ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಡಾ. ದೇವಾನಂದ್‌ ಹುಲಸಿಂಗ್‌ ಚವ್ಹಾಣ್‌ ಅವರು - ಕಳೆದ ಕೆಲವು ದಶಕಗಳಿಂದ ಪ್ರತಿ ವರ್ಷ ಸಂಭವಿಸುತ್ತಿರುವ ಪ್ರಕೃತಿ ವಿಕೋಪದಿಂದಾಗಿ ವಿಜಯಪುರ ಜಿಲ್ಲೆಯ ಜನರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಈ ಕುರಿತಂತೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಶ್ರೀಮಂತ ಬಾಳಸಾಹೇಬ್‌ ಪಾಟೀಲ್‌ ಅವರು - ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ತೋಟಪಟ್ಟಿ ಗ್ರಾಮಗಳಲ್ಲಿ ವಾಸ ಮಾಡುತ್ತಿರುವ ಜನರ ಮನೆಗಳಿಗೆ 2437 ನಿರಂತರ ಜ್ಯೋತಿ ವಿದ್ಯುತ್‌ ಯೋಜನೆಯಡಿಯಲ್ಲಿ ವಿದ್ಯುತ್‌ ಸಂಪರ್ಕವನ್ನು ಕಲ್ಪಿಸುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. 6. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ರವೀಂದ್ರ ಶ್ರೀಕಂಠಯ್ಯ ಇವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೇ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ದಿನಾಂಕ:13.12.202!ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಥ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸ್ನ್ಕೆ ಸೈಟ್‌ನಲ್ಲಿಯೂ ಸಹ ಪ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 17ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟಿಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಐದನೇ ಪಟ್ಟಿ ಆ) ವರ್ಗಾವಣೆಗೊಂಡ ಪ್ರಶ್ನೆ:- |. ದಿನಾಂಕ: 14.12.2021ರ 2ನೇ ; ಮಾನ್ಯ ಪೌರಾಡಳಿತ, ಸಣ್ಣ ಪಟ್ಟಿಯಿಂದ ವರ್ಗಾವಣೆಗೊಂಡ ಕೈಗಾರಿಕೆಗಳು ಹಾಗೂ ಶ್ರೀ ರಾಮಪ್ಪ ಎಸ್‌. ಇವರ ಚುಕ್ಕೆ ಸಾರ್ವಜನಿಕ ವಲಯ ಗುರುತಿನ ಪ್ರಶ್ನೆ ಸಂಖ್ಯೆ: 19(398) ಉದ್ಯಮಗಳ ಸಚಿವರು 2. ದಿನಾಂಕ: 14.12.2021ರ 2ನೇ ಪಟ್ಟಿಯಿಂದ ವರ್ಗಾವಣೆಗೊಂಡ ಮಾನ್ಯ ನಗರಾಭಿವೃದ್ಧಿ ಶ್ರೀ ಅಭಯ್‌ ಪಾಟೀಲ್‌ ಇವರ ಚುಕ್ಕೆ ಸಚಿವರು ಗುರುತಿನ ಪ್ರಶ್ನೆ ಸಂಖ್ಯೆ: 20(522) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಐದನೇ ಪಟ್ಟಿ 2. ವಿತ್ತೀಯ ಕಾರ್ಯಕಲಾಪಗಳು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021-22ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂಶಿನ ಬೇಡಿಕೆಗಳನ್ನು ಮಂಡಿಸುವುದು. ಆ) 2021-22ನೇ ಸಾಲಿನ ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನಾ ವರದಿಯನ್ನು ಮಂಡಿಸುವುದು. 1 21 .. 3. ಶಾಸನ ರಚನೆ 1.ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಬಿ.ಸಿ. ಪಾಟೀಲ್‌ (ಮಾನ್ಯ ಕೃಷಿ ಸಚಿವರು) ಅವರು:- ಅ) 2021ನೇ ಸಾಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. I. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತು ಅಂಗೀಕರಿಸುವುದು . ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಕೆಲವು ಇನಾಮುಗಳ ರದ್ದಿಯಾತಿ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಬಿ.ಎ. ಬಸವರಾಜ (ಮಾನ್ಯ ನಗರಾಭಿವೃದ್ಧಿ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. a 3/ .. 1) 2) 3) 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ವಿ. ಮುನಿಯಪ್ಪ, ಪಿ.ಟಿ. ಪರಮೇಶ್ವರ್‌ ನಾಯಕ್‌, ಟಿ. ರಘುಮೂರ್ತಿ, ಗಣೇಶ್‌ ಪ್ರಕಾಶ್‌ ಹುಕ್ಕೇರಿ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿಯಿಂದ ರೈತರ ಬೆಳೆ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಮನೆಗಳು ಹಾನಿಯಾಗಿದ್ದು, ಜನ ಜಾನುವಾರುಗಳ ಪ್ರಾಣ ಹಾನಿಯಾಗಿರುವುದರಿ೦ದ ರೈತರು ಹಾಗೂ ರಾಜ್ಯದ ಜನತೆ ಸಂಕಷ್ಟದಲ್ಲಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆ.ಎಂ. ಶಿವಲಿಂಗೇಗೌಡ, ಬೆಳ್ಳಿ ಪ್ರಕಾಶ್‌, ಆರ್‌. ಮಂಜುನಾಥ್‌, ಶ್ರೀಮತಿ ಕೆ. ಪೂರ್ಣಿಮ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಗೊಲ್ಲ ಸಮುದಾಯದ ಕಾಡುಗೊಲ್ಲ ಉಪ ಪಂಗಡಗಳನ್ನು ಎಸ್‌.ಟಿ. ಸಮುದಾಯಕ್ಕೆ ಸೇರಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಕೆ. ಶ್ರೀನಿವಾಸಗೌಡ, ಕೆ.ಎಸ್‌. ಲಿಂಗೇಶ್‌, ಡಾ. ಕೆ. ಅನ್ನದಾನಿ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ [90 ಕೋಟಿ ರೂಪಾಯಿಗಳ ಸರ್ಕಾರದ ಸಂಪತ್ತನ್ನು ಲೂಟಿ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 5. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ರವೀಂದ್ರ ಶ್ರೀಕಂಠಯ್ಯ ಇವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೇ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗೆ [a ದಿನಾಂಕ:13.12.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 20ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಆರನೇ ಪಟ್ಟಿ ಆ) ವರ್ಗಾವಣೆಗೊಂಡ ಪ್ರಶ್ನೆ:- ದಿನಾಂಕ: 14.12.2021ರ 2ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ದೊಡ್ಡಗೌಡರ ಮಹಾಂತೇಶ್‌ ಮಾನ್ಯ ಕಂದಾಯ ಸಚಿವರು ಬಸವಂತರಾಯ್‌ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 22(163) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಆರನೇ ಪಟ್ಟ 2. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. MD -: 2 ಃ- . ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಕೆಲವು ಇನಾಮುಗಳ ರದ್ದಿಯಾತಿ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. - ಡಾ. ಅಶ್ವಥ್‌ ನಾರಾಯಣ ಸಿ.ಎನ್‌, (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2021ನೇ ಸಾಲಿನ ವಿಶ್ವೇಶ್ವರಯ್ಯ ಇಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಬಿ.ಸಿ. ಪಾಟೀಲ್‌ (ಮಾನ್ಯ ಕೃಷಿ ಸಚಿವರು) ಅವರು:- ಅ) 2021ನೇ ಸಾಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಬಿ.ಎ. ಬಸವರಾಜ (ಮಾನ್ಯ ನಗರಾಭಿವೃದ್ಧಿ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. , ಡಾ. ಕೆ. ಸುಧಾಕರ್‌ (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಆಯುಷ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ, ಪ್ರೌಢಶಿಕ್ಷಣ ಮತ್ತು ಸಕಾಲ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು. ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. * ತಿ/., 1) 2) 3) 4) 1) ೬ ತಿ;- 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ವಿ. ಮುನಿಯಪ್ಪ, ಪಿ.ಟಿ. ಪರಮೇಶ್ವರ್‌ ನಾಯಕ್‌, ಟಿ. ರಘುಮೂರ್ತಿ, ಗಣೇಶ್‌ ಪ್ರಕಾಶ್‌ ಹುಕ್ಕೇರಿ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿಯಿಂದ ರೈತರ ಬೆಳೆ, ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಮನೆಗಳು ಹಾನಿಯಾಗಿದ್ದು, ಜನ ಜಾನುವಾರುಗಳ ಪ್ರಾಣ ಹಾನಿಯಾಗಿರುವುದರಿಂದ ರೈತರು ಹಾಗೂ ರಾಜ್ಯದ ಜನತೆ ಸಂಕಷ್ಟದಲ್ಲಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆ.ಎಂ. ಶಿವಲಿಂಗೇಗೌಡ, ಬೆಳ್ಳಿ ಪ್ರಕಾಶ್‌, ಆರ್‌. ಮಂಜುನಾಥ್‌, ಶ್ರೀಮತಿ ಕೆ. ಪೂರ್ಣಿಮ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಗೊಲ್ಲ ಸಮುದಾಯದ ಕಾಡುಗೊಲ್ಲ ಉಪ ಪಂಗಡಗಳನ್ನು ಎಸ್‌.ಟಿ. ಸಮುದಾಯಕ್ಕೆ ಸೇರಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಕೆ. ಶ್ರೀನಿವಾಸಗೌಡ, ಕೆ.ಎಸ್‌. ಲಿಂಗೇಶ್‌, ಡಾ. ಕೆ. ಅನ್ನದಾನಿ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಸರ್ಕಾರದ ಸಂಪತ್ತನ್ನು ಲೂಟಿ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಕೆ.ಆರ್‌. ರಮೇಶ್‌ ಕುಮಾರ್‌, ಹೆಚ್‌.ಕೆ. ಪಾಟೀಲ್‌, ಡಾ. ಜಿ. ಪರಮೇಶ್ಚರ್‌, ಕೃಷ್ಣ ಬೈರೇಗೌಡ ಡಾ. ಅಜಯ್‌ ಧರ್ಮಸಿಂಗ್‌ ಹಾಗೂ ಇತರರು - ಕೋವಿಡ್‌ ಸಂದರ್ಭದಲ್ಲಿ ರಾಜ್ಯದಲ್ಲಿ ಎ.ಪಿ.ಎಂ.ಸಿ. ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಜಾನುವಾರು ಹತ್ಯಾ ನಿಷೇಧ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈತರು ಪ್ರತಿಭಟಿಸುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಜರ್ಚೆ. 4. ಗಮನ ಸೆಳೆಯುವ ಸೂಚನೆಗಳು ಡಾ. ಜಿ. ಪರಮೇಶ್ವರ್‌ ಅವರು - ರಾಜ್ಯದ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ನಿಗಮಗಳಲ್ಲಿ ವಿಶೇಷವಾಗಿ ಮೀಸಲು ಕ್ಷೇತ್ರಗಳ ಜನರ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ಮತ್ತು ಗುರಿಯ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 4/.. 2) 3) 4) ೨) 6) 7) 8) - 4 ;- ಶ್ರೀ ಎಂ. ಶ್ರೀನಿವಾಸ್‌ ಅವರು - ಮಂಡ್ಯದ ತಹಶೀಲ್ದಾರ್‌ರವರು ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಅಕ್ರಮ ಅಕ್ಕಿ ಚೀಲಗಳು ನಾಪತ್ತೆಯಾಗಿರುವ ಪ್ರಕರಣವನ್ನು ಪೊಲೀಸರು ಮುಚ್ಚಿಹಾಕಲು ಪ್ರಯತ್ನಿಸುತ್ತಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಎಸ್‌. ಹೂಲಗೇರಿ ಮತ್ತು ಶ್ರೀ ಬಸನಗೌಡ ದದ್ದಲ್‌ ಅವರುಗಳು - 2021-22ನೇ ಸಾಲಿನಲ್ಲಿ ಪ್ರಗತಿ ಕಾಲೋನಿ ಯೋಜನೆಯಡಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಹಂಚಿಕೆಯಾಗಿರುವ ಅನುದಾನವನ್ನು ಹಿಂಪಡೆದಿರುವ ಬಗ್ಗೆ ಹಾಗೂ ಹಿಂಪಡೆದಿರುವ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌, ಶ್ರೀ ಕೃಷ್ಣ ಬೈರೇಗೌಡ, ಶ್ರೀ ಟಿ. ವೆಂಕಟರಮಣಯ್ಯ ಮತ್ತು ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಮತ್ತು ಇತರರು - ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆ೦ಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಎತ್ತಿನಹೊಳೆ ಯೋಜನೆಯ ಅನುಷ್ಟಾನದ ನಿರ್ಲಕ್ಷ್ಯ ಹಾಗೂ ವಿಳಂಬದ ಬಗ್ಗೆ ಹಾಗೂ ಯೋಜನೆಯ ಅವಶ್ಯಕ ಅಂಶಗಳಾದ ಜಲಾಶಯ ನಿರ್ಮಾಣ ಹಾಗೂ ಇತರೆ ಕಾಮಗಾರಿಗಳು ಸಂಪೂರ್ಣವಾಗಿ ಸ್ಥಗಿತವಾಗಿರುವುದರಿಂದ ಸ್ವಚ್ಛ ಕುಡಿಯುವ ನೀರು ಮರೀಚಿಕೆಯಾಗಿದ್ದು, ಆ ಭಾಗದ ಜನರುಗಳಿಗೆ ಅನ್ಯಾಯವಾಗಿರುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಡಾ. ದೇವಾನಂದ್‌ ಫುಲಸಿಂಗ್‌ ಚವ್ಹಾಣ್‌ ಅವರು - ಕಳೆದ ಕೆಲವು ದಶಕಗಳಿಂದ ಪ್ರತಿ ವರ್ಷ ಸಂಭವಿಸುತ್ತಿರುವ ಪ್ರಕೃತಿ ವಿಕೋಪದಿಂದಾಗಿ ವಿಜಯಪುರ ಜಿಲ್ಲೆಯ ಜನರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಈ ಕುರಿತಂತೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಡಾ. ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಅವರು - ಖಾನಾಪುರ ತಾಲ್ಲೂಕಿನಲ್ಲಿ ಅಕಾಲಿಕ ಮಳೆಯಿಂದ ಹಾನಿಗೊಂಡಿರುವ ಭತ್ತದ ಬೆಳೆಗೆ ವೈಜ್ಞಾನಿಕವಾಗಿ ಪರಾಮರ್ಶಿಸಿ ಖರ್ಚನ್ನು ಆಧರಿಸಿ ಪರಿಹಾರ ನಿಗದಿಪಡಿಸುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಸಿ. ಗೌರಿಶಂಕರ್‌ ಅವರು - ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳೆಯರಿಗೆ ಮತ್ತು ಸಾರ್ವಜನಿಕ ಆಸ್ತಿ ಪಾಸಿಗಳಿಗೆ ಹಾನಿಯುಂಟಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಸುನೀಲ್‌ ಬಿಳಿಯ ನಾಯ್ಕ್‌ ಅವರು - ರಾಜ್ಯಾದ್ಯಂತ ಹಾಗೂ ಹೊನ್ನಾವಳಿ ತಾಲ್ಲೂಕು ಪಟ್ಟಣ ಪಂಚಾಯತಿ ಕಾರ್ಯಾಲಯದಲ್ಲಿ ನೀರು ಸರಬರಾಜು ಯೋಜನೆ ನಿರ್ವಹಣೆ ಕಾರ್ಯನಿರ್ವಹಿಸುತ್ತಿರುವವರನ್ನು ಕಿರಿಯ ಇಂಜಿನಿಯರ್‌ ಆಗಿ 2003ರಲ್ಲಿ ನೇಮಕಗೊಳಿಸಿ ಪಟ್ಟಣ ಪಂಜಾಯತ್‌ನ್ನು ಕೆ.ಎಂ.ಆರ್‌.ಪಿ. ಯೋಜನೆಯಡಿ ಸೇರ್ಪಡೆಗೊಳಿಸಿ ಪಟ್ಟಣ ವ್ಯಾಪ್ತಿಯ ಎಲ್ಲಾ ಆಸ್ತಿಗಳನ್ನು ಭೌತಿಕವಾಗಿ ಸರ್ವೇ ಮಾಡಿ ದಾಖಲಿಸಲು ನೋಡಲ್‌ ಇ೦ಜಿನಿಯರ್‌ ಆಗಿ ದಿನಕೂಲಿ ನಿಯಮದ ಮೇರೆಗೆ ನೇಮಕ ಮಾಡಿ ಎರಡು ಹುದ್ದೆಯಲ್ಲಿ ಇಂಜಿನಿಯರ್‌/ನೋಡಲ್‌ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿರುವವರನ್ನು ಕೆಲಸದಿಂದ ತೆಗೆದು ಹಾಕಿರುವುದನ್ನು ರದ್ದುಪಡಿಸಿ ನೌಕರರ ಹಿಂದಿನ ತಾತ್ಕಾಲಿಕ ಸೇವೆಯನ್ನು ಪರಿಗಣಿಸಿ ಖಾಯಂಗೊಳಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 15/೬ 5 9) ಡಾ. ಕೆ. ಶ್ರೀನಿವಾಸಮೂರ್ತಿ ಅವರು - ನೆಲಮಂಗಲ ವಿಧಾನಸಭಾ ಕ್ಷೇತ್ರದ ದಾಬಸ್‌ ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪಘಾತವನ್ನು ಸರಿಯಾಗಿ ವಿಚಾರಣೆ ಮಾಡದೆ ಕಾರು ಚಾಲಕ ಮತ್ತು ಮಾಲೀಕರ ವಿರುದ್ಧ ಅಲ್ಲಿನ ಸಬ್‌ ಇನ್ಸ್‌ಪೆಕ್ಟರ್‌ ರವರು ಸುಳ್ಳು ದೂರು ದಾಖಲಿಸಿ ಜೈಲಿಗೆ ಕಳುಹಿಸಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. 10) ಶೀ ಮಹಾದೇವಪ್ಪ ಶಿವಲಿಂಗಪ್ಪ ಯಾದವಾಡ ಅವರು - ಶ್ರೀ ಶಿವಸಾಗರ ಸಕ್ಕರೆ ಕಾರ್ಬಾನೆಯು ಕಬ್ಬಿನ ಬಿಲ್ಲಿನ ಬಾಕಿಯನ್ನು ಪಾವತಿಸದೇ ಇರುವುದರಿಂದ ರೈತರಿಗೆ ಉಂಟಾಗಿರುವ ತೊಂದರೆಯ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರ ಗಮನ ಸೆಳೆಯುವುದು. 11) ಶ್ರೀ ಹೆಚ್‌.ಕೆ ಪಾಟೀಲ ಅವರು - ಗದಗ-ಬೆಟಗೇರಿ ಅವಳಿ ನಗರದ ಮುಖ್ಯರಸ್ಕೆಯ ಸಿ.ಟಿ.ಎಸ್‌. ಸಂಖ್ಯೆ-4062 ರಲ್ಲಿ ತಾರಾಲಯ ಹಾಗೂ ವಿಜ್ಞಾನ ಕೇಂದ್ರ ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 12) ಶ್ರೀ ಸುರೇಶಗೌಡ ಅವರು - ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈತರುಗಳ ಪಹಣಿಯಲ್ಲಿ ನಮೂದಾಗಿರುವ ತಪ್ಪುಗಳನ್ನು ಸರಿಪಡಿಸುವ ಬಗ್ಗೆ ಹಾಗೂ ತಾಲ್ಲೂಕು ಕಛೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಚಾರದ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 5. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ರವೀಂದ್ರ ಶ್ರೀಕಂಠಯ್ಯ ಇವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೇ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ದಿನಾಂಕ:13.12.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 21ನೇ ಡಿಸೆಂಬರ್‌, 2021 (ಐಟಂ 2 ರಲ್ಲಿ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ ವಿಧೇಯಕವನ್ನು ಮಂಡಿಸುವುದು ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kkla. kar.nic.in/assemblyf/lobflob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 21ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಏಳನೇ ಪಟ್ಟಿ ಆ) ವರ್ಗಾವಣೆಗೊಂಡ ಪ್ರಶ್ನೆ:- ದಿನಾಂಕ: 15.12.2021ರ 3ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ರಘುಪತಿ ಭಟ್‌ ಕೆ. ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 38(609) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಏಳನೇ ಪಟ್ಟಿ 2. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತು ಅಂಗೀಕರಿಸುವುದು 1. ಶ್ರೀ ಬಿ.ಸಿ. ಪಾಟೀಲ್‌ (ಮಾನ್ಯ ಕೃಷಿ ಸಚಿವರು) ಅವರು:- ಅ) 2021ನೇ ಸಾಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಮಾನ್ಯ ಮುಖ್ಯಮಂತ್ರಿಯವರು 2. ಶ್ರೀ ಬಿ.ಎ. ಬಸವರಾಜ (ಮಾನ್ಯ ನಗರಾಭಿವೃದ್ಧಿ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 106 21 -1 2 ;- 3. ಡಾ. ಕೆ. ಸುಧಾಕರ್‌ (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ 1) 2) 3) 4) ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಆಯುಷ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ, ಪ್ರೌಢಶಿಕ್ಷಣ ಮತ್ತು ಸಕಾಲ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು. ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ವಿ. ಮುನಿಯಪ್ಪ, ಪಿ.ಟಿ. ಪರಮೇಶ್ವರ್‌ ನಾಯಕ್‌, ಟಿ. ರಘುಮೂರ್ತಿ, ಗಣೇಶ್‌ ಪ್ರಕಾಶ್‌ ಹುಕ್ಕೇರಿ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿಯಿಂದ ರೈತರ ಬೆಳೆ, ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಮನೆಗಳು ಹಾನಿಯಾಗಿದ್ದು, ಜನ ಜಾನುವಾರುಗಳ ಪ್ರಾಣ ಹಾನಿಯಾಗಿರುವುದರಿಂದ ರೈತರು ಹಾಗೂ ರಾಜ್ಯದ ಜನತೆ ಸಂಕಷ್ಟದಲ್ಲಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆ.ಎಂ. ಶಿವಲಿಂಗೇಗೌಡ, ಬೆಳ್ಳಿ ಪ್ರಕಾಶ್‌, ಆರ್‌. ಮಂಜುನಾಥ್‌, ಶ್ರೀಮತಿ ಕೆ. ಪೂರ್ಣಿಮ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಗೊಲ್ಲ ಸಮುದಾಯದ ಕಾಡುಗೊಲ್ಲ ಉಪ ಪಂಗಡಗಳನ್ನು ಎಸ್‌.ಟಿ. ಸಮುದಾಯಕ್ಕೆ ಸೇರಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಕೆ. ಶ್ರೀನಿವಾಸಗೌಡ, ಕೆ.ಎಸ್‌. ಲಿಂಗೇಶ್‌, ಡಾ. ಕೆ. ಅನ್ನದಾನಿ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಸರ್ಕಾರದ ಸಂಪತ್ತನ್ನು ಲೂಟಿ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಕೆ.ಆರ್‌. ರಮೇಶ್‌ ಕುಮಾರ್‌, ಹೆಚ್‌.ಕೆ. ಪಾಟೀಲ್‌, ಡಾ. ಜಿ. ಪರಮೇಶ್ವರ್‌, ಕೃಷ್ಣ ಬೈರೇಗೌಡ ಡಾ. ಅಜಯ್‌ ಧರ್ಮಸಿಂಗ್‌ ಹಾಗೂ ಇತರರು - ಕೋವಿಡ್‌ ಸಂದರ್ಭದಲ್ಲಿ ರಾಜ್ಯದಲ್ಲಿ ಎ.ಪಿ.ಎಂ.ಸಿ. ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಜಾನುವಾರು ಹತ್ಯಾ ನಿಷೇಧ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈತರು ಪ್ರತಿಭಟಿಸುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. * 3/ .. 5) 2) 3) 4) 5) ಇ 3- ಶ್ರೀಯುತರುಗಳಾದ ಎ.ಎಸ್‌. ಪಾಟೀಲ್‌ (ನಡಹಳ್ಳಿ), ಪಿ. ರಾಜೀವ್‌, ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ್‌, ಸಿದ್ದು ಸವದಿ, ಮಹದೇವಪ್ಪ ಶಿವಲಿಂಗಪ್ಪ ಯಾದವಾಡ ಹಾಗೂ ಇತರರು - ಕರ್ನಾಟಕ ಏಕೀಕರಣದ ನಂತರ ಕರ್ನಾಟಕ/ಉತ್ತರ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿಯ ವ್ಯತ್ಯಾಸ/ ತಾರತಮ್ಯ ಆಗಿರುವ ಬಗ್ಗೆ ಹಾಗೂ ಅದಕ್ಕೆ ಪರಿಹಾರವನ್ನು ಕಂಡುಹಿಡಿಯುವ ಅಗತ್ಯತೆ ಕುರಿತಂತೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 4. ಗಮನ ಸೆಳೆಯುವ ಸೂಚನೆಗಳು ಡಾ. ಜಿ. ಪರಮೇಶ್ವರ್‌ ಅವರು - ರಾಜ್ಯದ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ನಿಗಮಗಳಲ್ಲಿ ವಿಶೇಷವಾಗಿ ಮೀಸಲು ಕ್ಷೇತ್ರಗಳ ಜನರ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ಮತ್ತು ಗುರಿಯ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಡಾ. ಕೆ. ಶ್ರೀನಿವಾಸಮೂರ್ತಿ ಅವರು - ನೆಲಮಂಗಲ ವಿಧಾನಸಭಾ ಕ್ಷೇತ್ರದ ದಾಬಸ್‌ ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪಘಾತವನ್ನು ಸರಿಯಾಗಿ ವಿಚಾರಣೆ ಮಾಡದೆ ಕಾರು ಚಾಲಕ ಮತ್ತು ಮಾಲೀಕರ ವಿರುದ್ಧ ಅಲ್ಲಿನ ಸಬ್‌ ಇನ್ಸ್‌ಪೆಕ್ಟರ್‌ ರವರು ಸುಳ್ಳು ದೂರು ದಾಖಲಿಸಿ ಜೈಲಿಗೆ ಕಳುಹಿಸಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳನ್ನು ಹೊಂದಿದ ಐಟಐಗಳಿಗೆ State Council Vocational Training ಸಂಯೋಜನೆಯನ್ನು ಸ್ಥಗಿತಗೊಳಿಸಿರುವ ಬಗ್ಗೆ ಹಾಗೂ ಖಾಸಗಿ ಐಟಿಐ ಕಾಲೇಜುಗಳಿಗೆ National Council Vocational Training ಯಿಂದ ಪರಿವೀಕ್ಷಣೆ ನಂತರ ಅನುಮತಿ ಪಡೆದು ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪ್ರವೇಶಾತಿ ನೀಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು - ಅಕಾಲಿಕ ಮಳೆಯಿಂದಾಗಿ ಹೊಸಕೋಟೆ ತಾಲ್ಲೂಕಿನಲ್ಲಿ ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳ ನವೀಕರಣ ಮರು ನಿರ್ಮಾಣ ಹಾಗೂ ಇತರೆ ಕಾಮಗಾರಿಗಳ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ, ಡಾ.ಅಜಯ್‌ ಧರ್ಮಸಿಂಗ್‌, ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಮತ್ತು ಶ್ರೀ ಈ. ತುಕಾರಾಂ ಅವರುಗಳು - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ ನಿಗಮಗಳ ಮುಖಾಂತರ ನೀಡುತ್ತಿದ್ದ ಅನುದಾನವನ್ನು ಹಿಂದಿನ ವರ್ಷಗಳಿಗೆ ಹೋಲಿಸಿದರೆ ತೀವ್ರವಾಗಿ ಕಡಿತಗೊಳಿಸುತ್ತಿರುವುದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಏಳಿಗೆಗೆ ಆಗುತ್ತಿರುವ ಹಿನ್ನಡೆಯ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. “ke 6) 7) 8) 9) 10) 11) 12) “4 ಶ್ರೀ ಪ್ರಸಾದ್‌ ಅಬ್ಬಯ್ಯ ಅವರು - ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ಯೋಜನೆಯು ನಿಧಾನಗತಿಯಿಂದ ಸಾಗುತ್ತಿರುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರರೆಡ್ಡಿ ಅವರು - ಬೆಂಗಳೂರು ನಗರದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ ನಡೆಯುತ್ತಿರುವ 1110 ಕೇಬಲ್‌ ಅಳವಡಿಕೆ ಕಳಪೆ ಕಾಮಗಾರಿಯ ಕುರಿತಂತೆ ತನಿಖೆ ನಡೆಸುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಆನಂದ ಸಿದ್ದು ನ್ಯಾಮಗೌಡ ಅವರು - ಜಮಖಂಡಿ ಮತಕ್ಷೇತ್ರದ ಅಡಿಹುಡಿ-ತೊದಲಬಾಗಿ ಏತ ನೀರಾವರಿ ಯೋಜನೆಯ ಸಿಮೆಂಟ್‌ ಪೈಪುಗಳು ಹಾಳಾಗಿದ್ದು ಹೊಸ ಪಿ.ಎಸ್‌.ಇ. ಪೈಪುಗಳನ್ನು ಅಳವಡಿಸುವ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಅಶ್ವಿನ್‌ ಕುಮಾರ್‌ ಎಂ. ಅವರು - ತಲಕಾಡು ಹಾಗೂ ಸುತ್ತಮುತ್ತಲಿರುವ ಇತರೆ ಪ್ರವಾಸಿ ಕೇಂದ್ರಗಳ ವೀಕ್ಷಣೆಗೆ ಕೆ.ಎಸ್‌.ಟಿ.ಡಿ.ಸಿ. ನಿಗಮದ ವತಿಯಿಂದ ಬೆಂಗಳೂರು ನಗರದಿಂದ ಟೂರ್‌ ಪ್ಯಾಕೇಜ್‌ ಆಯೋಜಿಸುವ ಬಗ್ಗೆ ಮಾನ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರ ಸ್ವಾಮಿ ಅವರು - ಹಾಸನ ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಎನ್‌.ಹೆಜ್‌.ಎ.ಐ. ಇಂದ ಪುನರ್‌ ನಿರ್ಮಾಣವಾಗುತ್ತಿರುವ 47 ಕಿ.ಮೀ. ರಸ್ತೆಯ ಕಾಮಗಾರಿಯು ಕಳಪೆಯಿಂದ ಕೂಡಿರುವ ಬಗ್ಗೆ ಹಾಗೂ ಕಾಮಗಾರಿಯನ್ನು ಚುರುಕುಗೊಳಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಕೆ. ರಘುಪತಿ ಭಟ್‌, ದಿನಕರ ಕೇಶವ ಶೆಟ್ಟ ಡಿ.ವೇದವ್ಯಾಸ ಕಾಮತ್‌, ಡಾ. ಭರತ್‌ಶೆಟ್ಟಿ ವೈ. ಸುನಿಲ್‌ ಬಿಳಿಯಾ ನಾಯಕ್‌ ಹಾಗೂ ಇತರರು - ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ಗುಂಟೆಗಿಂತ ಕಡಿಮೆ ವಿಸ್ತೀರ್ಣ ಹೊಂದಿರುವ ಸರ್ವೇ ನಂಬರ್‌ಗಳನ್ನು ಸೃಜಿಸುವುದನ್ನು ತಡೆಹಿಡಿದು ಈ ವಿಸ್ತೀರ್ಣಕ್ಕೆ ॥ ೫ ನಕ್ಷೆಗಳನ್ನು ತಯಾರಿಸುವಂತಿಲ್ಲ ಹಾಗೂ ವಿತರಿಸುವಂತಿಲ್ಲ ಎಂದು ಹೊರಡಿಸಲಾಗಿರುವ ಆದೇಶದಲ್ಲಿನ ನಿಯಮವನ್ನು ಸಡಿಲಿಸಿ/ಮಾರ್ಪಡಿಸಿ ಆರ್ಥಿಕವಾಗಿ ಹಿಂದುಳಿದವರು ಮತ್ತು ಸಾಮಾನ್ಯ ವರ್ಗದವರು ವಾಸ್ತವ್ಯದ ಮನೆಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಪಿ.ಟಿ. ಪರಮೇಶ್ವರ ನಾಯ್ಕ್‌ ಅವರು - ವಿಜಯನಗರ ಜಿಲ್ಲೆ ಹಡಗಲಿ ಪಟ್ಟಣದಲ್ಲಿ ಕನಕ ಭವನ ನಿರ್ಮಾಣ ಮಾಡಲು ದಾನಪತ್ರ ನೊಂದಣಿಯಾಗಿರುವ ಪ್ರಕಾರ ಕುರುಬ ಸಂಘದ ಹೆಸರಿಗೆ ಖಾತೆಯನ್ನು ಮಾಡಲು ಆದೇಶ ನೀಡುವ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. *ರೆ/.. 13) 14) 15) 16) 17) 18) 19) - 5;- ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳಲ್ಲಿರುವ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು, ಪಾಲಿಟೆಕ್ನಿಕ್‌ ಕಾಲೇಜು, ಪ್ರಥಮ ದರ್ಜೆ ಕಾಲೇಜು, ಪ್ರಥಮ ದರ್ಜೆ ಮಹಿಳಾ ಕಾಲೇಜು, ಮಹಿಳಾ ಪಾಲಿಟೆಕ್ನಿಕ್‌, ಮಹಿಳಾ ಗೃಹ ವಿಜ್ಞಾನ ಕಾಲೇಜು ಮತ್ತು ಕಾನೂನು ಕಾಲೇಜುಗಳ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಹಾಗೂ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಲಾಭಿವೃದಿ ರ ಯುವುದು. ರ ಲ ಶ್ರೀ ಕೆಜೆ. ಜಾರ್ಜ್‌ ಅವರು - ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಡಿಎ ವತಿಯಿಂದ ಬಡಾವಣೆಗಳನ್ನು ನಿರ್ಮಿಸುವ ಉದ್ದೇಶಕ್ಕಾಗಿ ಭೂ ಸ್ಪಾಧೀನಪಡಿಸಿಕೊಂಡಿರುವ ಜಮೀನುಗಳನ್ನು ನಿಯಮಬಾಹಿರವಾಗಿ ಭೂಸ್ಥಾಧೀನದಿಂದ ಡಿನೋಟಿಫಿಕೇಷನ್‌ ಮಾಡಿರುವುದನ್ನು ರದ್ದುಪಡಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಮತಿ ರೂಪಕಲಾ ಎಂ. ಅವರು - ಕೆ.ಜಿ.ಎಫ್‌. ನಗರದಲ್ಲಿ ಖಾಲಿಯಿರುವ ಪೊಲೀಸ್‌ ಅಧೀಕ್ಷಕರ ಹುದ್ದೆಯನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು, ಶ್ರೀ ಸಿದ್ದು ಸವದಿ ಅವರು - ತಳವಾರ ಮತ್ತು ಪರಿವಾರ ಸಮಾಜದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ್‌ ಪಾಟೀಲ್‌ ಅವರು - ಕೇಂದ್ರ ರಕ್ಷಣಾ ಇಲಾಖೆಯ ವಶದಲ್ಲಿರುವ ಬೆಳಗಾವಿ ಗ್ರಾಮದ ಸರ್ವೆ ನಂಬರ್‌ 1034ರಿಂದ 1349ರಲ್ಲಿರುವ ಸರ್ಕಾರಿ ಜಮೀನನ್ನು ರಾಜ್ಯ ಸರ್ಕಾರಕ್ಕೆ ವಾಪಸ್ಸು ಪಡೆದು ಐಟಿ ಪಾರ್ಕ್‌/ಸೆಮಿ ಕಂಡಕ್ಟರ್‌ ಪಾರ್ಕ್‌ ಸ್ಥಾಪಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಚನ್ನರಾಯಣಪಟ್ಟಣ ತಾಲ್ಲೂಕು ಹಿರೀಸಾವೆ ಹೋಬಳಿ ಎಂ.ಬಿ. ಕಾವಲು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಲಾಗಿರುವ 66/11 ಕೆ.ವಿ. ವಿದ್ಯುತ್‌ ವಿತರಣ ಕೇಂದ್ರದ ಕಾಮಗಾರಿ ಚಾಲನಾ ಪ್ರಕ್ರಿಯೆ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಹರೀಶ್‌ ಪೂಂಜ ಅವರು - ಅಡಿಕೆ ಬೆಳೆಯ ಹಳದಿ ರೋಗಕ್ಕೆ ಬಿಡುಗಡೆಯಾಗಿರುವ ಅನುದಾನದ ಬಳಕೆ ಹಾಗೂ ಇದರ ಉಪಯೋಗ ಪಡೆದಿರುವ ಫಲಾನುಭವಿ ರೈತರ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. *೮/.. 20) 21 22) 23) 24) 25) -“6:- ಶ್ರೀ ಶ್ರೀಮಂತ ಬಾಳಸಾಹೇಬ್‌ ಪಾಟೀಲ್‌ ಅವರು - ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕೆರೆಗಳಿಗೆ ಕೃಷ್ಣಾ ನದಿಯಿಂದ ನೀರು ತುಂಬುವ ಯೋಜನೆಯ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ಥಾಮಿ ಅವರು - ರಾಜ್ಯದಲ್ಲಿನ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಮಾಸ್ಟರ್‌ ಪ್ಲ್ಯಾನ್‌ ಮಂಜೂರಾತಿಯಾಗಿಲ್ಲವೆಂದು ಯಾವುದೇ ಭೂ ಪರಿವರ್ತನೆ, ನಕ್ಷೆ ಮತ್ತು ಬಡಾವಣೆಗಳಿಗೆ ಮಂಜೂರಾತಿ ನೀಡದಿರುವುದರಿಂದ ಉದ್ಭವಿಸಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. ಶ್ರೀ ಸಂಜೀವ ಮಟಂದೂರು ಅವರು - ಕೃಷಿ ಪತ್ತಿನ ಸಹಕಾರಿ ಸಂಘಗಳು ನೀಡುವ ಸಾಲವನ್ನು ನೋಂದಣಿ ಇಲಾಖೆ ಮೂಲಕ ಅಡಮಾನ ಮಾಡಿಕೊಳ್ಳುವ ವ್ಯವಸ್ಥೆಯನ್ನು ಪರಿಷ್ಕರಿಸಿ ಸಹಕಾರ ಸಂಘಗಳ ಮುಖಾಂತರ ಅಡಮಾನ ನೋಂದಣಿ ಮಾಡಿಸಲು ಸಿದ್ಧಪಡಿಸಿರುವ ತಂತ್ರಾಂಶದಿಂದಾಗಿ ಸಾಕಷ್ಟು ಅಡಚಣೆಗಳು ಉಂಟಾಗುತ್ತಿರುವುದರಿಂದ ಕೃಷಿಕರು ಸಾಲ ಪಡೆಯುವಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಸಾ.ರಾ. ಮಹೇಶ್‌ ಅವರು - ಕೆ.ಆರ್‌.ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಚುಂಚನಕಟ್ಟೆಯ ಸ್ಥಳೀಯ ಹಾಗೂ ಸುತ್ತಮುತ್ತಲಿನ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಸ್ಥಗಿತಗೊಂಡಿರುವ ಶ್ರೀರಾಮ ಸಹಕಾರ ಸಕ್ಕರೆ ಕಾರ್ಹಾನೆಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚೆವರ ಗಮನ ಸೆಳೆಯುವುದು. ಶ್ರೀ ಎಂ. ಚಂದ್ರಪ್ಪ ಅವರು - ವಿಶ್ವೇಶ್ವರಯ್ಯ ಜಲ ನಿಗಮದಿಂದ ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಗಳಲ್ಲಿ ಮಂಜೂರಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯು ಅಪೂರ್ಣವಾಗಿರುವುದರಿಂದ ಆ ಭಾಗದ ಜನರಿಗೆ ತೊಂದರೆಯಾಗಿರುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಅಮರೇಗೌಡ ಲಿಂಗನಗೌಡ ಪಾಟೀಲ್‌ ಬಯ್ಯಾಪುರ ಅವರು - 6 ರಿಂದ 8ನೇ ತರಗತಿಯ ಪದವೀಧರ ಶಿಕ್ಷಕ ವೃಂದ ಮತ್ತು ನೇಮಕಾತಿ ನಿಯಮದಂತೆ ಪದವಿಯನ್ನು ಪ್ರತಿ ವಿಷಯದಲ್ಲಿ ಕನಿಷ್ಟ ಶೇಕಡ 50 ಅಂಕಗಳನ್ನು ಪಡೆಯಬೇಕೆಂಬ ನಿಯಮದಿಂದ ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶದಿಂದ ಅಭ್ಯರ್ಥಿಗಳು ವಂಚಿತರಾಗುತ್ತಿರುವುದರಿಂದ ನಿಯಮಗಳನ್ನು ಸಡಿಲಿಸುವ ಬಗ್ಗೆ ಹಾಗೂ 6 ರಿಂದ 8ನೇ ತರಗತಿಯ ಪದವೀಧರ ಶಿಕ್ಷಕ ವೃಂದ ಮತ್ತು ನೇಮಕಾತಿ ಪರೀಕ್ಷೆ ಪತ್ರಿಕೆ 2 ಮತ್ತು 3ರಲ್ಲಿ ಕನಿಷ್ಟ ಅಂಕಗಳನ್ನು ಪಡೆಯುವ ನಿರ್ಬಂಧವನ್ನು ತೆಗೆದು ಅರ್ಹತೆ ಆಧಾರದ ಮೇಲೆ ಸಿ.ಇ.ಟಿ. ಮೂಲಕ ನೇಮಕಾತಿ ಮಾಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. Py 7 26) ಡಾ. ಭರತ್‌ ಶೆಟ್ಟಿ ವೈ. ಅವರು - ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿನ ಮಹಾನಗರ ಉೃ a] ಪಾಲಿಕೆಯ ವ್ಯಾಪ್ತಿಯಲ್ಲಿ ಕುಂಠಿತಗೊಂಡಿರುವ ಸುರತ್ಕಲ್‌ ಮಾರುಕಟ್ಟೆ ಕಟ್ಟಡ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 27 ಶೀ ದೊಡ್ಡನಗೌಡ ಜಿ. ಪಾಟೀಲ್‌ ಅವರು - ಬಾಗಲಕೋಟೆ ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಿಥಿಲಗೊಂಡಿರುವ ಶಾಲಾ ಕಟ್ಟಡಗಳನ್ನು ನಿರ್ಮಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. 5, ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ರವೀಂದ್ರ ಶ್ರೀಕಂಠಯ್ಯ ಇವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೆ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ದಿನಾಂಕ:13.12.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm 1) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 22ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 1.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಎಂಟನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಎಂಟನೇ ಪ 2. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್‌, ಕೃಷ್ಣ ಬೈರೇಗೌಡ, ಈಶ್ವರ್‌ ಖಂಡ್ರೆ, ಮಹಾಂತೇಶ್‌ ಕೌಜಲಗಿ ಹಾಗೂ ಇತರರು - ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕೃಷ್ಣಾ ಮೇಲ್ದಂಡೆ, ಮಹಾದಾಯಿ ತಿರುವು, ಕಾರಂಜಾ ಯೋಜನೆ ಮತ್ತು ಸಿಂಗಟಾಲೂರು ಏತ ನೀರಾವರಿ ಯೋಜನೆಗಳನ್ನು ಆದ್ಯತೆಯ ಮೇಲೆ ಅನುಷ್ಠಾನಗೊಳಿಸುವ ಬಗ್ಗೆ ಹಾಗೂ ಶ್ರೀಯುತರುಗಳಾದ ಎ.ಎಸ್‌. ಪಾಟೀಲ್‌ (ನಡಹಳ್ಳಿ), ಪಿ. ರಾಜೀವ್‌, ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ್‌, ಸಿದ್ದು ಸವದಿ, ಮಹದೇವಪ್ಪ ಶಿವಲಿಂಗಪ್ಪ ಯಾದವಾಡ ಹಾಗೂ ಇತರರು - ಕರ್ನಾಟಕ ಏಕೀಕರಣದ ನಂತರ ಕರ್ನಾಟಕ/ಉತ್ತರ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿಯ ವ್ಯತ್ಯಾಸ/ ತಾರತಮ್ಯ ಆಗಿರುವ ಬಗ್ಗೆ ಹಾಗೂ ಅದಕ್ಕೆ ಪರಿಹಾರವನ್ನು ಕಂಡುಹಿಡಿಯುವ ಅಗತ್ಯತೆ ಕುರಿತಂತೆ ಹಾಗೂ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಡಿ.ಸಿ. ತಮ್ಮಣ್ಣ, ಹೆಚ್‌.ಕೆ. ಕುಮಾರಸ್ಥಾಮಿ, ಹೆಚ್‌.ಡಿ. ರೇವಣ್ಣ ಹಾಗೂ ಇತರರು - ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕೃಷ್ಣಾ ಮೇಲ್ದಂಡೆ, ಮಹಾದಾಯಿ ಹಾಗೂ ಮೇಕೆದಾಟು ಯೋಜನೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಗಳ ಮೇಲೆ ಚರ್ಚೆ ಡಿ ಸ ಇ 2 ;- 2) ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಕೆ. ಶ್ರೀನಿವಾಸಗೌಡ, ಕೆಎಸ್‌. ಲಿಂಗೇಶ್‌, ಡಾ. ಕೆ. ಅನ್ನದಾನಿ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಸರ್ಕಾರದ ಸಂಪತ್ತನ್ನು ಲೂಟಿ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಜರ್ಚೆ. 3) ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಕೆ.ಆರ್‌. ರಮೇಶ್‌ ಕುಮಾರ್‌, ಹೆಚ್‌.ಕೆ. ಪಾಟೀಲ್‌, ಡಾ. ಜಿ. ಪರಮೇಶ್ವರ್‌, ಕೃಷ್ಣ ಬೈರೇಗೌಡ ಡಾ. ಅಜಯ್‌ ಧರ್ಮಸಿಂಗ್‌ ಹಾಗೂ ಇತರರು - ಕೋವೀಡ್‌ ಸಂದರ್ಭದಲ್ಲಿ ರಾಜ್ಯದಲ್ಲಿ ಜಾರಿಗೆ ತಂದಿರುವ ಎ.ಪಿ.ಎಂ.ಸಿ. ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಜಾನುವಾರು ಹತ್ಯಾ ನಿಷೇಧ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈತರು ಪ್ರತಿಭಟಿಸುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 3. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಗಮನ ಸೆಳೆಯುವ ಸೂಚನೆಗಳು ) ಡಾ. ಜಿ. ಪರಮೇಶ್ನರ್‌ ಅವರು - ರಾಜ್ಯದ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ನಿಗಮಗಳಲ್ಲಿ ವಿಶೇಷವಾಗಿ ಮೀಸಲು ಕ್ಷೇತ್ರಗಳ ಜನರ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ಮತ್ತು ಗುರಿಯ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 2) ಡಾ. ಕೆ. ಶ್ರೀನಿವಾಸಮೂರ್ತಿ ಅವರು - ನೆಲಮಂಗಲ ವಿಧಾನಸಭಾ ಕ್ಷೇತ್ರದ ದಾಬಸ್‌ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪಘಾತವನ್ನು ಸರಿಯಾಗಿ ವಿಚಾರಣೆ ಮಾಡದೆ ಕಾರು ಚಾಲಕ ಮತ್ತು ಮಾಲೀಕರ ವಿರುದ್ಧ ಅಲ್ಲಿನ ಸಬ್‌ ಇನ್ಸ್‌ಪೆಕ್ಟರ್‌ರವರು ಸುಳ್ಳು ದೂರು ದಾಖಲಿಸಿ ಜೈಲಿಗೆ ಕಳುಹಿಸಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಡಿ 3) 4) 5) 6) 7) ತಿ: ಶ್ರೀ ಕೃಷ್ಣ ಬೈರೇಗೌಡ, ಡಾ.ಅಜಯ್‌ ಧರ್ಮಸಿಂಗ್‌, ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಮತ್ತು ಶ್ರೀ ಈ. ತುಕಾರಾಂ ಅವರುಗಳು - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ ನಿಗಮಗಳ ಮುಖಾಂತರ ನೀಡುತ್ತಿದ್ದ ಅನುದಾನವನ್ನು ಹಿಂದಿನ ವರ್ಷಗಳಿಗೆ ಹೋಲಿಸಿದರೆ ತೀವ್ರವಾಗಿ ಕಡಿತಗೊಳಿಸುತ್ತಿರುವುದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಏಳಿಗೆಗೆ ಆಗುತ್ತಿರುವ ಹಿನ್ನಡೆಯ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಎನ್‌.ಹೆಚ್‌.ಎ.ಐ.ನಿಂದ ಪುನರ್‌ ನಿರ್ಮಾಣವಾಗುತ್ತಿರುವ 47 ಕಿ.ಮೀ. ರಸ್ತೆಯ ಕಾಮಗಾರಿಯು ಕಳಪೆಯಿಂದ ಕೂಡಿರುವ ಬಗ್ಗೆ ಹಾಗೂ ಕಾಮಗಾರಿಯನ್ನು ಚುರುಕುಗೊಳಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಕೆ. ರಘುಪತಿ ಭಟ್‌, ದಿನಕರ್‌ ಕೇಶವ ಶೆಟ್ಟಿ, ಡಿ. ವೇದವ್ಯಾಸ ಕಾಮತ್‌, ಡಾ. ಭರತ್‌ಶೆಟ್ಟಿ ವೈ ಸುನಿಲ್‌ ಬಿಳಿಯಾ ನಾಯಕ್‌ ಹಾಗೂ ಇತರರು - ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ಗುಂಟೆಗಿಂತ ಕಡಿಮೆ ವಿಸ್ಕೀರ್ಣ ಹೊಂದಿರುವ ಸರ್ವೇ ನಂಬರ್‌ಗಳನ್ನು ಸೃಜಿಸುವುದನ್ನು ತಡೆಹಿಡಿದು ಈ ವಿಸ್ತೀರ್ಣಕ್ಕೆ ॥ 5 ನಕ್ಷೆಗಳನ್ನು ತಯಾರಿಸುವಂತಿಲ್ಲ ಹಾಗೂ ವಿತರಿಸುವಂತಿಲ್ಲ ಎಂದು ಹೊರಡಿಸಲಾಗಿರುವ ಆದೇಶದಲ್ಲಿನ ನಿಯಮವನ್ನು ಸಡಿಲಿಸಿ/ಮಾರ್ಪಡಿಸಿ ಆರ್ಥಿಕವಾಗಿ ಹಿಂದುಳಿದವರು ಮತ್ತು ಸಾಮಾನ್ಯ ವರ್ಗದವರು ವಾಸ್ತವ್ಯದ ಮನೆಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವಿ. ವೀರಭದ್ರಯ್ಯ ಅವರು - ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕಾಗಿ ಭೂ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಯೋಜನಾ ನಕ್ಷೆಯ ರೀತ್ಯಾ ಯಾವ ಯಾವ ಉದ್ದೇಶಕ್ಕಾಗಿ ಭೂಸ್ಥಾಧೀನ ಪಡಿಸಿಕೊಳ್ಳಲಾಗಿದೆಯೋ ಅದನ್ನು ಮರೆಮಾಚಿ ಪ್ರಾಧಿಕಾರದ ಅಧಿಕಾರಿಗಳು ನಿವೇಶನಗಳನ್ನು ರಚಿಸಿ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿಗಳನ್ನು ನಷ್ಟವು೦ಟು ಮಾಡಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಡಾ. ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ಪಟ್ಟಣ ವ್ಯಾಪ್ತಿಯಲ್ಲಿನ ಕೈಗಾರಿಕಾ ಪ್ರದೇಶದಿಂದ ಹರಿದು ಬರುವ ರಾಸಾಯನಿಕ ತುಂಬಿದ ಕೊಳಚೆ ನೀರನ್ನು ಶುದ್ದೀಕರಿಸಿ ಗೊಟ್ಟಿಗೆರೆ ಹಾಗೂ ಬೇಗೂರು ಕೆರೆಗಳಿಗೆ ಬಿಡಲು ಎಸ್‌.ಟಿ.ಪಿ. ಪ್ಲಾಂಟ್‌ ಅಳವಡಿಸುವ ಬಗ್ಗೆ ಹಾಗೂ ಇದರಿಂದ ತೊಂದರೆಗೆ ಒಳಗಾಗಿರುವ ರೈತರುಗಳಿಗೆ ಪರಿಹಾರವನ್ನು ನೀಡುವ ಬಗ್ಗೆ ಮಾನ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವರ ಗಮನ ಸೆಳೆಯುವುದು. A ss 8) 9) 10) 11) 12) 13) 14) “4 ;- ಶ್ರೀ ಸುರೇಶ್‌ ಗೌಡ ಅವರು - ನಾಗಮಂಗಲ ತಾಲ್ಲೂಕು ಮತ್ತು ಮದ್ದೂರು ತಾಲ್ಲೂಕಿನ ಕೊಪ್ಪ ಹೋಬಳಿಯ ವೃತ್ತ ಒಂದು ಮತ್ತು ಎರಡರಲ್ಲಿ ಬಗರ್‌ ಹುಕುಂ ಸಮಿತಿಯು ಆಯ್ಕೆ ಮಾಡಿರುವ ಅರ್ಹ ಫಲಾನುಭವಿಗಳಿಗೆ ಸಾಗುವಳಿ ಚೀಟಿ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ್‌ ಕೇಶವ ಶೆಟ್ಟಿ ಅವರು - ರಾಜ್ಯದಲ್ಲಿನ ನೇಕಾರರಿಗೆ ನೀಡುವ ಸೌಲಭ್ಯಗಳನ್ನು ಕರಾವಳಿ ಪ್ರದೇಶದ ಮೀನುಗಾರರಿಗೂ ಸಹ ನೀಡುವ ಬಗ್ಗೆ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಶ್ರೀ ರಾಮಲಿಂಗಾರೆಡ್ಡಿ ಅವರು - ರಾಜ್ಯದಲ್ಲಿ ಕೊರೋನಾ ಕಾರಣದಿಂದ ಸ್ಥಗಿತಗೊಳಿಸಿದ್ದ ನೇಮಕಾತಿ ಪ್ರಕ್ರಿಯೆಯನ್ನು ಪೊಲೀಸ್‌ ಇಲಾಖೆಯು ಈಗ ಮುಂದುವರೆಸಿದ್ದು, ಇತರೆ ರಾಜ್ಯಗಳಂತೆ ನೇಮಕಾಶಿಯ ಗರಿಷ್ಟ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಟಿ. ರಘುಮೂರ್ತಿ, ಸತೀಶ್‌ ಲ. ಜಾರಕಿಹೊಳಿ, ಬಸನಗೌಡ ದದ್ದಲ, ಅನಿಲ್‌ ಕುಮಾರ್‌ ಸಿ. ಹಾಗೂ ಇತರರು - ಪರಿಶಿಷ್ಟ ಪಂಗಡದ ಜನಾಂಗದವರಿಗೆ ಶಿಕ್ಷಣ ಮತ್ತು ಉದ್ಯೋಗಾವಕಾಶಕ್ಕೆ ಸಂಬಂಧಿಸಿದಂತೆ ಮೀಸಲಾತಿಯನ್ನು 3% ಯಿಂದ 7.5%ಗೆ ಹೆಚ್ಚಿಸುವ ಸಲುವಾಗಿ ರಚೆಸಿದಂತಹ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್‌ ಸಮಿತಿ ಅಂತಿಮ ವರದಿಯನ್ನು ಸಲ್ಲಿಸಿದ್ದರೂ ಈ ಬಗ್ಗೆ ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಜಿಟಿ. ದೇವೇಗೌಡ ಅವರು - ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಉಳುಮೆ ಮಾಡುತ್ತಿರುವ ರೈತರಿಗೆ 2014ರ ಆದೇಶದನ್ವಯ ಬಗರ್‌ ಹುಕುಂ ಸಾಗುವಳಿ ಚೀಟಿ ನೀಡಲು ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ತನ್ನೀರ್‌ ಸೇಠ್‌ ಅವರು - ಮೈಸೂರು ನಗರ ನರಸಿಂಹರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜ್ಯೋತಿನಗರ ಬಡಾವಣೆಯಲ್ಲಿ ನಿರ್ಮಿಸಿರುವ ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮ ದೇವಸ್ಥಾನವನ್ನು ಅಕ್ರಮವಾಗಿ ಪೊಲೀಸ್‌ ಇಲಾಖೆಗೆ ಸೇರಿದ ಜಮೀನಿನಲ್ಲಿ ನಿರ್ಮಿಸಲಾಗಿದೆ ಎಂದು ದೇವಸ್ಥಾನದ ಬಾಗಿಲಿಗೆ ಬೀಗ ಹಾಕಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ದೈನಂದಿನ ಪೂಜಾ ಕಾರ್ಯಗಳಿಗೆ ಅಡ್ಡಿಯನ್ನುಂಟು ಮಾಡಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ರಿಜ್ಜಾನ್‌ ಅರ್ಷದ್‌ ಅವರು - ಬೆಂಗಳೂರಿನ ವರ್ತೂರು ಪೊಲೀಸ್‌ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ದೌರ್ಜನ್ಯದಿಂದ ಒಬ್ಬ ಯುವಕ ಕೈ ಕಳೆದುಕೊಂಡ ಅಮಾನವೀಯ ಘಟನೆಯ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. * 5/ .. 15) ಶ್ರೀ ಎ.ಎಸ್‌. ಜಯರಾಮ್‌ (ಮಸಾಲ ಜಯರಾಮ್‌) ಅವರು - ತುಮಕೂರು ಜಿಲ್ಲೆ ತುರುವೇಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಬ್ಬಿ ತಾಲ್ಲೂಕು ಹೆಬ್ಬೂರು-ಕಲ್ಲೂರು ರಸ್ತೆಯಿಂದ ತುಮಕೂರು ತಾಲ್ಲೂಕು ಗಡಿಸೇರುವ ಹೊಸಹಳ್ಳಿ, ರಾಜೇನಹಳ್ಳಿ, ಅವೇರಹಳ್ಳಿ ಮತ್ತು ಚಂಗಾವಿ ಜಿಲ್ಲಾ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಸೇತುವೆಯು ಸಂಪೂರ್ಣವಾಗಿ ಕುಸಿದಿರುವುದರಿಂದ ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಲು ಸದರಿ ಕಾಮಗಾರಿಯನ್ನು ತುರ್ತಾಗಿ ನಿರ್ವಹಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. 16) ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಮಂಗಳೂರು ನಗರಪಾಲಿಕೆಯ ವ್ಯಾಪ್ತಿಯಲ್ಲಿ ಕೃಷಿ ಹಾಗೂ ಕೃಷಿಯೇತರ ಭೂಮಿಯ ಮೌಲ್ಯದ ಮೇಲೆ ಮುದ್ರಾಂಕ ಶುಲ್ಕ ನೀಡಬೇಕಾಗಿದ್ದು ಕೃಷಿ ಭೂಮಿಯಾಗಿದ್ದರೂ ಮಾರಾಟಗಾರರು ಕೃಷಿಯೇತರ ಭೂಮಿಯ ಮೌಲ್ಯದ ಮೇಲೆ ಆದಾಯ ತೆರಿಗೆ ನೀಡಬೇಕಾಗಿರುವುದರಿಂದ ಮಂಗಳೂರು ನಗರದಲ್ಲಿ ಯಾವುದೇ ಕೃಷಿ ಭೂಮಿ ಮಾರಾಟವಾಗದೇ ಕೃಷಿಕರಿಗೆ ತೊಂದರೆಯಾಗಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 5, ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ರವೀಂದ್ರ ಶ್ರೀಕಂಠಯ್ಯ ಇವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೇ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ದಿನಾಂಕ:13.12.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಥ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 23ನೇ ಡಿಸೆಂಬರ್‌, 2021 (ಐಟಂ 2ರ ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) 2(ಎ) ಶಾಸನ ರಚನೆ 1. ವಿಧೇಯಕವನ್ನು ಮಂಡಿಸುವುದು ತ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ: 4) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11, ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ: 4) ವಿಧೇಯಕವನ್ನು ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assemblyf/lobflob, htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 23ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 10.00 ಗಂಟೆಗೆ) 1. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2, ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್‌, ಕೃಷ್ಣ ಬೈರೇಗೌಡ, ಈಶ್ಚರ್‌ ಖಂಡ್ರೆ, ಮಹಾಂತೇಶ್‌ ಕೌಜಲಗಿ ಹಾಗೂ ಇತರರು - ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕೃಷ್ಣಾ ಮೇಲ್ದಂಡೆ, ಮಹಾದಾಯಿ ತಿರುವು, ಕಾರಂಜಾ ಯೋಜನೆ ಮತ್ತು ಸಿಂಗಟಾಲೂರು ಏತ ನೀರಾವರಿ ಯೋಜನೆಗಳನ್ನು ಆದ್ಯತೆಯ ಮೇಲೆ ಅನುಷ್ಠಾನಗೊಳಿಸುವ ಬಗ್ಗೆ ಹಾಗೂ ಶ್ರೀಯುತರುಗಳಾದ ಎ.ಎಸ್‌. ಪಾಟೀಲ್‌ (ನಡಹಳ್ಳಿ), ಪಿ. ರಾಜೀವ್‌, ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ್‌, ಸಿದ್ದು ಸವದಿ, ಮಹದೇವಪ್ಪ ಶಿವಲಿಂಗಪ್ಪ ಯಾದವಾಡ ಹಾಗೂ ಇತರರು - ಕರ್ನಾಟಕ ಏಕೀಕರಣದ ನಂತರ ಕರ್ನಾಟಕ/ಉತ್ತರ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿಯ ವ್ಯತ್ಯಾಸ/ ತಾರತಮ್ಯ ಆಗಿರುವ ಬಗ್ಗೆ ಹಾಗೂ ಅದಕ್ಕೆ ಪರಿಹಾರವನ್ನು ಕಂಡುಹಿಡಿಯುವ ಅಗತ್ಯತೆ ಕುರಿತಂತೆ ಹಾಗೂ 2 2) 3) 2- ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಡಿ.ಸಿ. ತಮ್ಮಣ್ಣ, ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ ಹಾಗೂ ಇತರರು - ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕೃಷ್ಣಾ ಮೇಲ್ದಂಡೆ, ಮಹಾದಾಯಿ ಹಾಗೂ ಮೇಕೆದಾಟು ಯೋಜನೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಗಳ ಮೇಲೆ ಮುಂದುವರೆದ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಕೆ. ಶ್ರೀನಿವಾಸಗೌಡ, ಕೆ.ಎಸ್‌. ಲಿಂಗೇಶ್‌, ಡಾ. ಕೆ. ಅನ್ನದಾನಿ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಸರ್ಕಾರದ ಸಂಪತ್ತನ್ನು ಲೂಟಿ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಕೆ.ಆರ್‌. ರಮೇಶ್‌ ಕುಮಾರ್‌, ಹೆಚ್‌.ಕೆ. ಪಾಟೀಲ್‌, ಡಾ. ಜಿ. ಪರಮೇಶ್ವರ್‌, ಕೃಷ್ಣ ಬೈರೇಗೌಡ ಡಾ. ಅಜಯ್‌ ಧರ್ಮಸಿಂಗ್‌ ಹಾಗೂ ಇತರರು - ಕೋವೀಡ್‌ ಸಂದರ್ಭದಲ್ಲಿ ರಾಜ್ಯದಲ್ಲಿ ಜಾರಿಗೆ ತಂದಿರುವ ಎ.ಪಿ.ಎಂ.ಸಿ. ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಜಾನುವಾರು ಹತ್ಯಾ ನಿಷೇಧ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈತರು ಪ್ರತಿಭಟಿಸುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಗ್ಗ 4. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಒಂಭತ್ತನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಒಂಭತ್ತನೇ ಪಟ್ಟಿ | 5. ಗಮನ ಸೆಳೆಯುವ ಸೂಚನೆಗಳು | ಡಾ. ಕೆ. ಶ್ರೀನಿವಾಸಮೂರ್ತಿ ಅವರು - ನೆಲಮಂಗಲ ವಿಧಾನಸಭಾ ಕ್ಷೇತ್ರದ ದಾಬಸ್‌ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪಘಾತವನ್ನು ಸರಿಯಾಗಿ ವಿಚಾರಣೆ ಮಾಡದೆ ಕಾರು ಚಾಲಕ ಮತ್ತು ಮಾಲೀಕರ ವಿರುದ್ಧ ಅಲ್ಲಿನ ಸಬ್‌ ಇನ್ಸ್‌ಪೆಕ್ಷರ್‌ರವರು ಸುಳ್ಳು ದೂರು ದಾಖಲಿಸಿ ಜೈಲಿಗೆ ಕಳುಹಿಸಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. 2) ಶ್ರೀಯುತರುಗಳಾದ ಕೆ. ರಘುಪತಿ ಭಟ್‌, ದಿನಕರ್‌ ಕೇಶವ ಶೆಟ್ಟಿ, ಡಿ. ವೇದವ್ಯಾಸ ಕಾಮತ್‌, ಡಾ. ಭರತ್‌ಶೆಟ್ಟಿ ವೈ, ಸುನಿಲ್‌ ಬಿಳಿಯಾ ನಾಯಕ್‌ ಹಾಗೂ ಇತರರು - ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ಗುಂಟೆಗಿಂತ ಕಡಿಮೆ ವಿಸ್ತೀರ್ಣ ಹೊಂದಿರುವ ಸರ್ವೇ ನಂಬರ್‌ಗಳನ್ನು ಸೃಜಿಸುವುದನ್ನು ತಡೆಹಿಡಿದು ಈ ವಿಸ್ಮೀರ್ಣಕ್ಕೆ 111% ನಕ್ಷೆಗಳನ್ನು ತಯಾರಿಸುವಂತಿಲ್ಲ ಹಾಗೂ ವಿತರಿಸುವಂತಿಲ್ಲ ಎಂದು ಹೊರಡಿಸಲಾಗಿರುವ ಆದೇಶದಲ್ಲಿನ ನಿಯಮವನ್ನು ಸಡಿಲಿಸಿ/ಮಾರ್ಪಡಿಸಿ ಆರ್ಥಿಕವಾಗಿ ಹಿಂದುಳಿದವರು ಮತ್ತು ಸಾಮಾನ್ಯ ವರ್ಗದವರು ವಾಸ್ತವ್ಯದ ಮನೆಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಸಿ ್ಯ೨ 3) 4) ೨) 6) 7) 8) 9) 3- ಶ್ರೀ ಎಂ.ವಿ. ವೀರಭದ್ರಯ್ಯ ಅವರು - ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕಾಗಿ ಭೂ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಯೋಜನಾ ನಕ್ಷೆಯ ರೀತ್ಯಾ ಯಾವ ಯಾವ ಉದ್ದೇಶಕ್ಕಾಗಿ. ಭೂಸ್ವಾಧೀನ ಪಡಿಸಿಕೊಳ್ಳಲಾಗಿದೆಯೋ ಅದನ್ನು ಮರೆಮಾಚಿ ಪ್ರಾಧಿಕಾರದ ಅಧಿಕಾರಿಗಳು ನಿವೇಶನಗಳನ್ನು ರಚಿಸಿ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿಗಳನ್ನು ನಷ್ಟವು೦ಟು ಮಾಡಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಟಿ. ರಘುಮೂರ್ತಿ, ಸತೀಶ್‌ ಲ. ಜಾರಕಿಹೊಳಿ, ಬಸನಗೌಡ ದದ್ದಲ, ಅನಿಲ್‌ ಕುಮಾರ್‌ ಸಿ. ಹಾಗೂ ಇತರರು - ಪರಿಶಿಷ್ಟ ಪಂಗಡದ ಜನಾಂಗದವರಿಗೆ ಶಿಕ್ಷಣ ಮತ್ತು ಉದ್ಯೋಗಾವಕಾಶಕ್ಕೆ ಸಂಬಂಧಿಸಿದಂತೆ ಮೀಸಲಾತಿಯನ್ನು 3% ಯಿಂದ 7.5%ಗೆ ಹೆಚ್ಚಿಸುವ ಸಲುವಾಗಿ ರಚಿಸಿದಂತಹ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್‌ ಸಮಿತಿ ಅಂತಿಮ ವರದಿಯನ್ನು ಸಲ್ಲಿಸಿದ್ದರೂ ಈ ಬಗ್ಗೆ ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ತನ್ಫೀರ್‌ ಸೇಠ್‌ ಅವರು - ಮೈಸೂರು ನಗರ ನರಸಿಂಹರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜ್ಯೋತಿನಗರ ಬಡಾವಣೆಯಲ್ಲಿ ನಿರ್ಮಿಸಿರುವ ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮ ದೇವಸ್ಥಾನವನ್ನು ಅಕ್ರಮವಾಗಿ ಪೊಲೀಸ್‌ ಇಲಾಖೆಗೆ ಸೇರಿದ ಜಮೀನಿನಲ್ಲಿ ನಿರ್ಮಿಸಲಾಗಿದೆ ಎಂದು ದೇವಸ್ಥಾನದ ಬಾಗಿಲಿಗೆ ಬೀಗ ಹಾಕಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ದೈನಂದಿನ ಪೂಜಾ ಕಾರ್ಯಗಳಿಗೆ ಅಡ್ಡಿಯನ್ನುಂಟು ಮಾಡಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ರಿಜ್ಜಾನ್‌ ಅರ್ಷದ್‌ ಅವರು - ಬೆಂಗಳೂರಿನ ವರ್ತೂರು ಪೊಲೀಸ್‌ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ದೌರ್ಜನ್ಯದಿಂದ ಒಬ್ಬ ಯುವಕ ಕೈ ಕಳೆದುಕೊಂಡ ಅಮಾನವೀಯ ಘಟನೆಯ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಮಂಗಳೂರು ನಗರಪಾಲಿಕೆಯ ವ್ಯಾಪ್ತಿಯಲ್ಲಿ ಕೃಷಿ ಹಾಗೂ ಕೃಷಿಯೇತರ ಭೂಮಿಯ ಮೌಲ್ಯದ ಮೇಲೆ ಮುದ್ರಾಂಕ ಶುಲ್ಕ ನೀಡಬೇಕಾಗಿದ್ದು ಕೃಷಿ ಭೂಮಿಯಾಗಿದ್ದರೂ ಮಾರಾಟಗಾರರು ಕೃಷಿಯೇತರ ಭೂಮಿಯ ಮೌಲ್ಯದ ಮೇಲೆ ಆದಾಯ ತೆರಿಗೆ ನೀಡಬೇಕಾಗಿರುವುದರಿಂದ ಮಂಗಳೂರು ನಗರದಲ್ಲಿ ಯಾವುದೇ ಕೃಷಿ ಭೂಮಿ ಮಾರಾಟವಾಗದೇ ಕೃಷಿಕರಿಗೆ ತೊ೦ದರೆಯಾಗಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಹಣ ಭರವಸೆ ಪತ್ರ ಬಾಕಿಯಿರುವುದರಿಂದ ಗುತ್ತಿಗೆದಾರರಿಗೆ ತೊ೦ದರೆಯಾಗಿ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಕುಂಠಿತವಾಗಿರುವುದರಿಂದ ಬಾಕಿಯಿರುವ ಹಣ ಭರವಸೆಯ ಪತ್ರವನ್ನು ಬಿಡುಗಡೆಗೊಳಿಸುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಸ್‌. ನಿರಂಜನ್‌ ಕುಮಾರ್‌ ಅವರು - ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡ್ಲು ನದಿಯ ಪುನಶ್ಚೇತನಕ್ಕಾಗಿ ನೂರು ಕೆರೆಗಳಿಗೆ ನೀರು ಪೂರೈಸುವ ಯೋಜನೆಗೆ ಮಂಜೂರಾತಿ ನೀಡಿ, ವಿಶೇಷ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. NU 7 10) 11) 12) 13) 14) 15) 16) 17) -4- ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ತಾಲ್ಲೂಕು ಕಸಬಾ ಹೋಬಳಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಕಬಳಿಕೆ ಮಾಡಿರುವ ಸರ್ಕಾರಿ ಜಮೀನುಗಳನ್ನು ಸರ್ಕಾರದ ವಶಕ್ಕೆ ಪಡೆಯಲು ಹಾಗೂ ಈ ಜಮೀನುಗಳಲ್ಲಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಶರಣು ಸಲಗರ ಅವರು - ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಬಸವಕಲ್ಯಾಣ ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪಾರ್ಕ್‌ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಆರ್‌. ಮಂಜುನಾಥ್‌ ಅವರು - ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿರುವ ಎಲ್‌.ಇ.ಡಿ. ಬೀದಿ ದೀಪಗಳ ಅಳವಡಿಕೆ ಯೋಜನೆಯ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಬಗ್ಗೆ ಹಾಗೂ ಅದರ ನಿರ್ವಹಣೆಯನ್ನು ಪರ್ಯಾಯ ಯೋಜನೆಯಲ್ಲಿ ಅನುಷ್ಟಾನಕ್ಕೆ ತರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಬಂಡೆಪ್ಪ ಖಾಂಶೆಂಪೂರ ಅವರು - ಬೀದರ್‌ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಬೇಮಳಖೇಡ ಜಿಲ್ಲಾ ಪಂಚಾಯಿತಿಯ ಮನ್ನಾಎಖೇಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ಗ್ರಾಮಸ್ಥರು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಮನ್ನಾಎಖೇಳ್ಳಿ ಗ್ರಾಮದಲ್ಲಿ ಅಟಲ್‌ಜೀ ಜನಸ್ನೇಹಿ ಕೇಂದ್ರದ ಕಛೇರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ. ಪುಟ್ಟರಂಗ ಶೆಟ್ಟಿ ಅವರು - ಗ್ರಾಮಾಂತರ ಪ್ರದೇಶದ ಹಳ್ಳಿಗಳ ಬಡ ಕುಟುಂಬದ ಮನೆಗಳಿಗೆ ಅಳವಡಿಸಿರುವ ಭಾಗ್ಯಜ್ಯೋತಿ ವಿದ್ಯುತ್‌ ಬಿಲ್ಲನ್ನು ವಸೂಲಿ ಮಾಡಲು ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸಿರುವುದರಿಂದ ಬಡಜನರು ತೊಂದರೆಗೆ ಒಳಗಾಗಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಮಂಜುನಾಥ್‌ ಎ. ಅವರು - ಬೆಂಗಳೂರು ನಗರದ ಸುಮನಹಳ್ಳಿ ರಸ್ತೆಯಿಂದ ಮಾಗಡಿಯವರೆಗೆ ರಸ್ತೆಯು ಸಂಪೂರ್ಣ ಹಾಳಾಗಿರುವುದರಿಂದ ವಾಹನ ಸವಾರರು ಹಾಗೂ ರೈತರುಗಳಿಗೆ ತೊಂದರೆಯಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಮತಿ ಕೆ. ಪೂರ್ಣಿಮ ಅವರು - ಸಗಟು ಉಕ್ಕು ಮಾರುಕಟ್ಟೆ ಸ್ಥಳಾಂತರ ಯೋಜನೆಗೆ ಜಮೀನು ನೀಡಿದ ಭೂಮಾಲೀಕರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ವಿಶೇಷ ಪ್ರೋತ್ಸಾಹಧನ ಯೋಜನೆಯಡಿಯಲ್ಲಿ ನಿವೇಶನಗಳನ್ನು ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ಚಾಮರಾಜ ತಾಲ್ಲೂಕಿನ ವಿವಿಧ ಶೈಕ್ಷಣಿಕ ಬ್ಲಾಕ್‌ನ ಆಡಳಿತ ಹಾಗೂ ಉಸ್ತುವಾರಿ ಸುಗಮವಾಗಿ ಆಗಬೇಕಾಗಿರುವುದರಿಂದ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸೇರಿರುವ ಚಾಮರಾಜನಗರ ತಾಲ್ಲೂಕಿನ ಸ೦ತೆಮರಳ್ಳಿ ಹೋಬಳಿಯನ್ನು ಶೈಕ್ಷಣಿಕವಾಗಿ ಯಳಂದೂರು ತಾಲ್ಲೂಕಿಗೆ ಸೇರಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಬಾರಿಗೆ - `ಈ. 18) ಶ್ರೀ ಶ್ರೀನಿವಾಸ ಮಾನೆ ಅವರು - ಕೋವಿಡ್‌-19ರ ನಿರ್ವಹಣೆಗಾಗಿ ಏಪ್ರಿಲ್‌ 2020 ರಿಂದ ಡಿಸೆಂಬರ್‌ 2020 ರವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಯ ಅಡಿಯಲ್ಲಿ ಕರ್ತವ್ಯ ನಿರ್ವಹಿಸಿದ ನೌಕರರು ಹಾಗೂ ಎನ್‌.ಪಿ.ಎಸ್‌. ಅಡಿಯಲ್ಲಿ ನಿವೃತ್ತ ನೌಕರರಿಗೆ ಪಿಂಚಣಿ ಇತ್ಯಾದಿಗಳನ್ನು ಪಾವತಿ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. 19) ಶ್ರೀ ಬಳ್ಳಾರಿ ವಿರೂಪಾಕ್ಷಪ್ಪ ರುದ್ರಪ್ಪ ಅವರು - ಅಗ್ರಿ ಗೋಲ್ಡ್‌ ಕಂಪನಿಯ ರಾಜ್ಯದ ಗ್ರಾಹಕರಿಗೆ ವಂಚನೆ ಎಸಗಿರುವುದರಿಂದ ಆತ್ಮಹತ್ಯೆಗೆ ಶರಣಾದ ಹಿಂದುಳಿದ ಮತ್ತು ಕೂಲಿ ಕಾರ್ಮಿಕರ ಕುಟುಂಬದವರ ಸಾವಿಗೆ ನ್ಯಾಯ ಒದಗಿಸುವ ಸಲುವಾಗಿ ಇತರೆ ರಾಜ್ಯಗಳಲ್ಲಿ ಗ್ರಾಹಕರ ಠೇವಣಿ ಮೊತ್ತವನ್ನು ಹಿಂದಿರುಗಿಸಲು ಕ್ರಮ ತೆಗೆದುಕೊಂಡ ರೀತಿಯಲ್ಲಿಯೇ ಕಠಿಣ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 20) ಶ್ರೀ ಹೆಚ್‌. ಹಾಲಪ್ಪ ಅವರು - ನಗರ ಯೋಜನಾ ಪ್ರಾಧಿಕಾರದಿಂದ ಅನುಮೋದನೆ ಪಡೆಯದೇ ಇರುವ ತಹಶೀಲ್ದಾರ್‌ ಭೂಪರಿವರ್ತನೆಯಾದ ನಿವೇಶನಗಳನ್ನು ಖಾತಾ ಮತ್ತು ನೋಂದಣಿಯಾಗದಿರುವುದರಿಂದ ಉಂಟಾಗಿರುವ ತೊಂದರೆಗಳ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. 6. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ರವೀಂದ್ರ ಶ್ರೀಕಂಠಯ್ಯ ಇವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೇ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ದಿನಾಂಕ:13.12.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 24ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 10.30 ಗಂಟಿಗೆ) ಹಾ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಹತ್ತನೇ ಪಟ್ಟ ಆ) ವರ್ಗಾವಣೆಗೊಂಡ ಪ್ರಶ್ನೆ:- ದಿನಾಂಕ: 20.12.2021ರ 6ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 79(789) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹತ್ತನೇ ಪಟ್ಟಿ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಜೆವರು 2. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್‌, ಕೃಷ್ಣ ಬೈರೇಗೌಡ, ಈಶ್ವರ್‌ ಖಂಡ್ರೆ, ಮಹಾಂತೇಶ್‌ ಕೌಜಲಗಿ ಹಾಗೂ ಇತರರು - ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕೃಷ್ಣಾ ಮೇಲ್ದಂಡೆ, ಮಹಾದಾಯಿ ತಿರುವು, ಕಾರಂಜಾ ಯೋಜನೆ ಮತ್ತು ಸಿಂಗಟಾಲೂರು ಏತ ನೀರಾವರಿ ಯೋಜನೆಗಳನ್ನು ಆದ್ಯತೆಯ ಮೇಲೆ ಅನುಷ್ಠಾನಗೊಳಿಸುವ ಬಗ್ಗೆ ಹಾಗೂ ಶ್ರೀಯುತರುಗಳಾದ ಎ.ಎಸ್‌. ಪಾಟೀಲ್‌ (ನಡಹಳ್ಳಿ), ಪಿ. ರಾಜೀವ್‌, ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ್‌, ಸಿದ್ದು ಸವದಿ, ಮಹದೇವಪ್ಪ ಶಿವಲಿಂಗಪ್ಪ ಯಾದವಾಡ ಹಾಗೂ ಇತರರು - ಕರ್ನಾಟಕ ಏಕೀಕರಣದ ನಂತರ ಕರ್ನಾಟಕ/ಉತ್ತರ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿಯ ವ್ಯತ್ಯಾಸ/ ತಾರತಮ್ಯ ಆಗಿರುವ ಬಗ್ಗೆ ಹಾಗೂ ಅದಕ್ಕೆ ಪರಿಹಾರವನ್ನು ಕಂಡುಹಿಡಿಯುವ ಅಗತ್ಯತೆ ಕುರಿತಂತೆ ಹಾಗೂ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಡಿ.ಸಿ. ತಮ್ಮಣ್ಣ, ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ ಹಾಗೂ ಇತರರು - ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕೃಷ್ಣಾ ಮೇಲ್ಪಂಡೆ, ಮಹಾದಾಯಿ ಹಾಗೂ ಮೇಕೆದಾಟು ಯೋಜನೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಗಳ ಮೇಲೆ ಮುಂದುವರೆದ ಚರ್ಚೆ ಹಾಗೂ ಸರ್ಕಾರದ ಉತ್ತರ. ಎಜಿ! ,, 2) 3) 2) 3) 4) ೨) ಇ 2:- ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಕೆ. ಶ್ರೀನಿವಾಸಗೌಡ, ಕೆ.ಎಸ್‌. ಲಿಂಗೇಶ್‌, ಡಾ. ಕೆ. ಅನ್ನದಾನಿ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಸರ್ಕಾರದ ಸಂಪತ್ತನ್ನು ಲೂಟಿ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಕೆ.ಆರ್‌. ರಮೇಶ್‌ ಕುಮಾರ್‌, ಹೆಚ್‌.ಕೆ. ಪಾಟೀಲ್‌, ಡಾ. ಜಿ. ಪರಮೇಶ್ವರ್‌, ಕೃಷ್ಣ ಬೈರೇಗೌಡ ಡಾ. ಅಜಯ್‌ ಧರ್ಮಸಿಂಗ್‌ ಹಾಗೂ ಇತರರು - ಕೋವೀಡ್‌ ಸಂದರ್ಭದಲ್ಲಿ ರಾಜ್ಯದಲ್ಲಿ ಜಾರಿಗೆ ತಂದಿರುವ ಎ.ಪಿ.ಎಂ.ಸಿ. ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಜಾನುವಾರು ಹತ್ಯಾ ನಿಷೇಧ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈತರು ಪ್ರತಿಭಟಿಸುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 3. ಗಮನ ಸೆಳೆಯುವ ಸೂಚನೆಗಳು ಡಾ. ಕೆ. ಶ್ರೀನಿವಾಸಮೂರ್ತಿ ಅವರು - ನೆಲಮಂಗಲ ವಿಧಾನಸಭಾ ಕ್ಷೇತ್ರದ ದಾಬಸ್‌ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪಘಾತವನ್ನು ಸರಿಯಾಗಿ ವಿಚಾರಣೆ ಮಾಡದೆ ಕಾರು ಚಾಲಕ ಮತ್ತು ಮಾಲೀಕರ ವಿರುದ್ಧ ಅಲ್ಲಿನ ಸಬ್‌ ಇನ್ಸ್‌ಪೆಕ್ಟರ್‌ರವರು ಸುಳ್ಳು ದೂರು ದಾಖಲಿಸಿ ಜೈಲಿಗೆ ಕಳುಹಿಸಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಶ್ರೀನಿವಾಸ ಮಾನೆ ಅವರು - ಕೋವಿಡ್‌-19ರ ನಿರ್ವಹಣೆಗಾಗಿ ಏಪ್ರಿಲ್‌ 2020 ರಿಂದ ಡಿಸೆಂಬರ್‌ 2020 ರವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಯ ಅಡಿಯಲ್ಲಿ ಕರ್ತವ್ಯ ನಿರ್ವಹಿಸಿದ ನೌಕರರು ಹಾಗೂ ಎನ್‌.ಪಿ.ಎಸ್‌. ಅಡಿಯಲ್ಲಿ ನಿವೃತ್ತ ನೌಕರರಿಗೆ ಪಿಂಚಣಿ ಇತ್ಯಾದಿಗಳನ್ನು ಪಾವತಿ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಖಾದರ್‌ ಅವರು - ರಾಜ್ಯದಲ್ಲಿ ಸಾಂಸ್ಕೃತಿಕವಾಗಿ ಹಾಗೂ ಸಾಮಾಜಿಕವಾಗಿ ಮಹತ್ವ ಹೊಂದಿರುವ ಈಡಿಗ ಮತ್ತು ಬ್ಯಾರಿ ಸಮುದಾಯಗಳ ಏಳಿಗೆಯ ದೃಷ್ಟಿಯಿಂದ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಎಸ್‌. ಸೋಮಲಿಂಗಪ್ಪ ಅವರು - ವಿವಿಧ ಹುದ್ದಗಳ ನೇಮಕಾತಿಗಳಲ್ಲಿ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ಹಾಗೂ ವಿಧವೆಯರಿಗೆ ನೀಡಿರುವ ವಯೋಮಿತಿ ಸಡಿಲಿಕೆಯ ಅವಕಾಶವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯವರ ನೇಮಕಾತಿಗೂ ವಿಸ್ತರಿಸುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀಮತಿ ರೂಪಕಲಾ ಎಂ. ಅವರು - ಭಾರಿ ಮಳೆಯಿಂದಾಗಿ ಕೆ.ಜಿ.ಎಫ್‌. ತಾಲ್ಲೂಕಿನ ಕೊಳಚೆ ಪ್ರದೇಶದಲ್ಲಿನ ಮನೆಗಳಿಗೆ ಹಾನಿಯಾಗಿದ್ದು ಅಲ್ಲಿ ವಾಸಿಸುತ್ತಿರುವ ಜನರಿಗೆ ತೊಂದರೆ ಉಂಟಾಗಿರುವುದರಿಂದ ಪುನರ್‌ ವಸತಿಯನ್ನು ಒದಗಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಡೆ ., 6) 7) 8) 9) 10) 11) 12) ೬ 3;- ಶ್ರೀ ದಿನಕರ ಕೇಶವ ಶೆಟ್ಟಿ ಅವರು - ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹಾಗೂ ಹೊನ್ನಾವರ ಸರ್ಕಾರಿ ಆಸ್ಪತ್ರೆಗಳಲ್ಲಿ ಬಿ.ಆರ್‌. ಶೆಟ್ಟಿ ಸಂಸ್ಥೆಯವರು ನಿರ್ವಹಿಸುತ್ತಿದ್ದ ಡಯಾಲಿಸಿಸ್‌ ಕೇಂದ್ರದ ನಿರ್ವಹಣೆಯನ್ನು ್ಹನಿಲ್ಲಿಸಿರುವುದರಿಂದ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ತೊಂದರೆಯಾಗಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಸುರೇಶ್‌ಗೌಡ ಅವರು - ನಾಗಮಂಗಲ ಪುರಸಭೆ ವ್ಯಾಪ್ತಿಯ ಸುಭಾಷನಗರದಲ್ಲಿ ಕೊಳಚೆ ನಿರ್ಮೂಲನ ಮಂಡಳಿಯಿಂದ ನಿರ್ಮಿಸಲಾಗಿರುವ ವಸತಿ ಗೃಹಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ್‌ ಪಾಟೀಲ್‌ ಅವರು - ರಾಜ್ಯದ ಬಹಳಷ್ಟು ನಗರಪ್ರದೇಶಗಳಲ್ಲಿ ಬಡ ಕೂಲಿ ಕಾರ್ಮಿಕರು, ನೇಕಾರರು ಹಾಗೂ ಇತರರು ಸ್ಥಳೀಯ ಭೂಮಾಲೀಕರಿಂದ ಬಿನ್‌ ಶೇತ್ವಿ ಆಗಿರುವ ಹಾಗೂ ಬಿನ್‌ ಶೇತ್ಚಿ ಆಗಿರದ ಕೃಷಿ ಜಮೀನುಗಳಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ವಾಸವಾಗಿದ್ದು ಅವರುಗಳು ತಾಂತ್ರಿಕ ಮತ್ತು ಆಡಳಿತಾತ್ಮಕವಾಗಿ ತೊಂದರೆಗೆ ಒಳಗಾಗಿರುವುದರಿಂದ ಅವುಗಳನ್ನು ಸಕ್ರಮಗೊಳಿಸಿ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿದ್ದರಾಮಯ್ಯ ಅವರು - ಪರಿಶಿಷ್ಟ ಪಂಗಡಕ್ಕೆ ಸೇರಿದ 12 ಬುಡಕಟ್ಟು ಜಾತಿಗಳಿಗೆ ಸಿಂಧುತ್ವ ಪ್ರಮಾಣಪತ್ರವನ್ನು ನೀಡಲು ನಾಗರೀಕ ಹಕ್ಕು ನಿರ್ದೇಶನಾಲಯದ ಅಧಿಕಾರಿಗಳು ಕಿರುಕುಳ ನೀಡುತ್ತಿರುವುದರಿಂದ ಅಭ್ಯರ್ಥಿಗಳು ನೌಕರಿಗೆ ಸೇರಲು ಸಮಸ್ಯೆ ಉಂಟಾಗಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಆರ್‌.ವಿ. ದೇಶಪಾಂಡೆ ಅವರು - ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು/ಪರಿಶಿಷ್ಟ ಪಂಗಡ/ಪರಿಶಿಷ್ಟ ಜಾತಿ ಹಾಗೂ ಇತರೆ ಪಾರಂಪರಿಕ ಅರಣ್ಯ ವಾಸಿಗಳು ಅರಣ್ಯ ಹಕ್ಕುಗಳಿಗಾಗಿ ಸಲ್ಲಿಸಿರುವ ಅರ್ಜಿಗಳು ತಿರಸ್ಕೃತವಾಗಿರುವುದರಿ೦ದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿ೦ದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಡಾ: ಅಜಯ್‌ ಧರ್ಮಸಿಂಗ್‌ ಅವರು - ರಾಜ್ಯದಲ್ಲಿ ನಾಯ್ಕಡ, ನಾಯಕ, ಪರ್ಯಾಯ ಪದಗಳಾದ ತಳವಾರ ಮತ್ತು ಪರಿವಾರ ಸಮಾಜದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದರ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆಎಸ್‌. ಲಿಂಗೇಶ್‌ ಅವರು - ಬೇಲೂರು ವಿಧಾನಸಭಾ ಕ್ಷೇತದ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಶಿಥಿಲವಾಗಿರುವ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡುವ ಬಗ್ಗೆ ಹಾಗೂ ಬೋಧಕ ಸಿಬ್ಬಂದಿಯನ್ನು ನೇಮಕ ಮಾಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. 1 4/.. 4. ಅರ್ಧ ಗಂಟೆ ಕಾಲಾವಧಿ ಚರ್ಚೆ | ಶ್ರೀ ರವೀಂದ್ರ ಶ್ರೀಕಂಠಯ್ಯ ಇವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೇ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ದಿನಾಂಕ:13.12.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ ಸಂಖ್ಯೆ:ಕವಿಸಸ/ಶಾರಶಾ/18/2018-21 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆಂಗಳೂರು. ದಿನಾಂಕ: 20.11.2021. ಮಾನ್ಯರೆ, ವಿಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. kkk kk ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 174(1)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪ ಪಯೋಗಿಸಿ, ಕರ್ನಾಟಕ ವಿಧಾನಸಭೆಯು ಸೋಮವಾರ, ದಿನಾಂಕ: 13ನೇ ಡಿಸೆಂಬರ್‌, 2021ರಂದು ಬೆಳಿಗ್ಗೆ 11.00 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆಂದು ತಮಗೆ ತಿಳಿಸಲಿಚ್ಛಿಸುತ್ತೇನೆ. ಆದುದರಿ೦ದ, ಸದರಿ ಸಭೆಗೆ ತಾವು ಹಾಜರಾಗಬೇಕೆ೦ದು ಕೋರುತ್ತೇನೆ. ತಮ್ಮ MAN (0-0. Nc (ಎಂ.ಕೆ. ವಿಶಾಲಾಕ್ಷಿ) ಕಾರ್ಯದರ್ಶಿ(ಪು), ಕರ್ನಾಟಕ ವಿಧಾನಸಭೆ. ಗೆ: ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ಪತಿಗಳು: 1. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. 2. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. 3. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ. ನವದೆಹಲಿ. 4. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 5. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 6, ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. 7. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. 8. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. 9. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು ಬೆಂಗಳೂರು. 12. ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆ೦ಗಳೂರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕ್ತರು." ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇಶಕರು. ದೂರದರ್ಶನ ಕೇಂದ್ರ, ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19. ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 20. ಮಾನ್ಯ ಸಭಾಧ್ಯಕ್ಷರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ಮಾನ್ಯ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 22. ಮಾನ್ಯ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 23. ಮಾನ್ಯ ಸರ್ಕಾರಿ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಮಾನ್ಯ ವಿರೋಧ ಪಕ್ಷದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 25. ಕರ್ನಾಟಕ ಏಥಾನಸ ಜಯ ಎಲ್ಲಾ ಅಧಿಕಾರಿಗಳಿಗೆ” - ಮಾಹಿತಿಗಾಗಿ, ೫26% 4೫ KARNATAKA LEGISLATIVE ASSEMBLY No.KLAS/LEGN/18/2018-21 Legislative Assembly Secretariat, Dea Vidhana Soudha,Bengaluru. Date: 20.11.2021. r Sir/Madam, Sub: Sessions of Karnataka Legislative Assembly date and time - intimation reg. Kokko In exercise of the powers conferred under Article 174(1) of the Constitution of India, Hon'ble Governor of Karnataka has summoned the Karnataka Legislative Assembly to meet at 11.00 A.M. on Monday, the 13°" December, 2021 in the Legislative Assembly Chamber at Suvarna Vidhana Soudha, Belagavi. ] request you to kindly attend the meeting. To: Copy to: Yours faithfully, UNA Mea uh ade (M.K. VISHALAKSHI) Secretary(1/c), Karnataka Legislative Assembly. All the Hon'ble Members of Karnataka Legislative Assembly. The Chief Secretary and Additional Chief Secretaries to Government of Karnataka, Bengaluru. The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon’ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. The Resident Commissioner, Karmataka Bhavan, New Delhi. . The Secretary, Karnataka Legislative Council, Bengaluru. The Advocate General, Kamataka, Bengaluru. . The Accountant General, Karnataka, Bengaluru. The Secretaries of all the State Legislatures. . The Commissioner, Department of Information & Public Relations, Bengaluru. . The Director, Doordarshan Kendra, Bengaluru. The Director, All India Radio, Bengaluru. . The Director, Printing, Stationery and Publications, Bengaluru. . The P.S to Hon'ble Speaker, Kamataka Legislative Assembly, Bengaluru. , The Advisor to Hon'ble Speaker, Kamataka Legislative Assembly, Bengaluru. . The 8.5 to Hon'ble Deputy Speaker, Karnataka Legislative Assembly, Bengaluru. . The P.S to Leader of Opposition, Kamataka Legislative Assembly, Bengaluru. . The P.S to Government Chief Whip, Kamataka Legislative Assembly, Bengaluru. . The P.Sto Opposition Chief Whip, Karnataka Legislative Assembly, Bengaluru. . Allthe Officers of Karnataka Legislative Assembly Secretariat - for information. KKK KK ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಹನ್ನೊಂದನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಡಿಸೆಂಬರ್‌ 2021 ಸೋಮವಾರ, ದಿನಾಂಕ 13 ಮಂಗಳವಾರ, ದಿನಾ೦ಕ 14 ಬುಧವಾರ, ದಿನಾಂಕ 1 ಗುರುವಾರ, ದಿನಾ೦ಕ 16 ಶುಕ್ರವಾರ, ದಿನಾ೦ಕ 17 ಶನಿವಾರ, ದಿನಾಂಕ 18 ಭಾನುವಾರ, ದಿನಾ೦ಕ 19 ಸೋಮವಾರ, ದಿನಾಂಕ 20 ಮಂಗಳವಾರ, ದಿನಾ೦ಕ 21 ಬುಧವಾರ, ದಿನಾಂಕ 22 ಗುರುವಾರ, ದಿನಾ೦ಕ 23 ಶುಕ್ರವಾರ, ದಿನಾ೦ಕ 24 ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಕಾರ್ಯಕಲಾಪಗಳು ಇರುವುದಿಲ್ಲ ಸಾರ್ವತ್ರಿಕ ರಜಾ ದಿನ ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನ೦ತರ ತಿಳಿಸಲಾಗುವುದು. ಬೆ೦ಗಳೂರು, ದಿನಾಂಕ: 20.11.2021 ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ಸಭಾಧ್ಯಕ್ಷ ರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು, ಕರ್ನಾಟಕ ವಿಧಾನ ಸಭೆ. ೫ಉ.ಗಿಣ!1ಗಿಗಗಿ ಉಗಿ ಓ£೭೮151ಗಿ71೪ ೧ ಗಿ5551/18[1% 11111177111 4೮581/0813 11.1:1/1:71111 5116510೫ 2016111010 2021 7/076ಖ, 68006 070 137 ೦1131 ೫0517655 20508), 68006 1೧0 14% (0111181 81517655 1106/056ಖ,. 68106 170 15% (1110181 05111055 [773687 68106 170 16% (181181 /1(೧11-0811(181 8511055 711681, . 68106 076 179 (1110181 051/1055 5೩0276ಖ), 68006 16 18% 0 51116 65276), 68006 100 19% (5೮19781 1101108] 101708), 68100 176 20% (1116181 05171055 7056ಖ್ರ, 68006 006 21" (086181 8511055 71760/0562), 68006 170 2274 (11181 0311511055 /756ಖ), 68106 170 235 (110181 /11013-0810181 0315113055 71168, . 68006 170 24% (0116181 130511055 ೫1೭01715107/41, 0 061247/17/17 1111111 171:081:8111111೮ 11 217, 11111 1೮ 1011118100 12601. 13) ೦ /೦/ 01 (03೮ 5೧೮೩೬೮1, 11.16, 171511/41,410 5111 5೮೦1೮11)/(1/0), 10811181818 10615181190 /ಗ5501701). 73008೩೬, 1೫೦6: 20.11.2021. 10: 11 (16 1101171016 ಗಿ101110015 01 1,0015180110 .%55೦0/7॥1). ಕರ್ನಾಟಕ ವಿಧಾನ ಸಭೆ 1'ಗಿಣಗಗಿಗಗಿ ೫ 1801514717೧ ೦೦೮೫1೯7517 ಸಂಖ್ಯೆ: ಕವಿಸಸ/ಶಾರಶಾ/18/2018-22 ವಿಧಾನಸಭೆಯ ಸಚಿವಾಲಯ, ವಿಧಾನಸೌಧ, ಬೆಂಗಳೂರು. ದಿನಾಂಕ: 31.01.2022 ಅಧಿಸೂಚನೆ ಸೋಮವಾರ, ದಿನಾ೦ಕ 13ನೇ ಡಿಸೆಂಬರ್‌, 2021 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಹನ್ನೊಂದನೇ ಅಧಿವೇಶನವನ್ನು ಶುಕ್ರವಾರ, ದಿನಾಂಕ 24ನೇ ಡಿಸೆಂಬರ್‌, 2921ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ. ಚ ಟ್‌ ೈ (ಎಂ.ಕೆ.ವಿಶಾಲಾಕಿ) ಕಾರ್ಯದರ್ಶಿ(ಪ್ರ, ಜ್ಯ ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. ಹತಿಗಳು: ೬. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ ಕಾರ್ಯದರ್ಶಿಯವರಿಗೆ, ಬೆ೦ಗಳೂರು. 2. ಎಲ್ಲಾ ಇಲಾಖಾ ಪ್ರಧಾನ ಕಾರ್ಶಿದರ್ಶಿಗಳಿಗೆ / ಕಾರ್ಯದರ್ಶೆಗಳಿಗೆ, ಬೆಂಗಳೂರು. ಇ. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 4. ಭಾರತ ಸರ್ಕಾರದ ಸಂಸದೀಯ ವ್ರವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 5. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. 6. ಮಾನ್ಶ್ಕ ರಾಜ್ನಪಾಲರ "ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. 7. ಮಹ್‌ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. 8. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಕಸಭೆ, ನವದೆಹಲಿ. 9. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಜಿದರ್ಶಿ, ಸೆರ್ನಾಟಕ ವಿಧಾನ ಪರಿಷತ್ತು, ಬೆಂಗಳೂರು. 12. ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೂರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯೆಕರು" ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. 16. ನಿರ್ದೇಶೆಕರು, ದೂರದರ್ಶನೆ ಕೇಂದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18, ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. 19, ಜಾ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕನಾ೯ಟಕ ವಿಧಾನಸಭೆ, ಬೆ೦ಗಳೂರು. 20. ಮಾ ಭಾಧ್ಯಕೆರ ಸಲೆಜಿಗಾರರು, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 21. ಮಾಧ್ಯ ಸ ಉಪ ಖಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, `ಬೆಂಗಳೂರು. 22. ಮಾನ್ಯ ವಿರೋಧ ಪಕ್ಷದಿ ನಾಯಿಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 23. ಮಾನ ಸರ್ಕಾರಿ ಮಮ್ಮಿ ಸಜೇತಕರ ಆಪ್ಟೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 24. ಮಾನ್ಸ್‌ ವಿರೋಧ ಪಕ್ಷದೆ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 25. ಕನಾಗಟಕ ವಿಧಾನಸಭೆಯ ಎಲ್ಲ್‌ ಅಧಿಕಾರಿಗಳಿಗೆ್‌- ಮಾಹಿತಿಗಾಗಿ. ಟು ಕರ್ನಾಟಕ ವಿಧಾನ ಸಭೆ ೫೧೫7 ಗಿ7ಗ೫ ಗ 1೫0151, 47117೫ ೦೮೫118೫7 1೫0.101,45//104/18/2018-22 168141801೪6 /%55೮॥01)' 500701೩೫, 17100878 501608, 8008810೧. 289: 31.01.2022 ೭೦1೯1೮4110 % 78 ೧100೧070 ೧೯ (030 81076010 5055100 01 (80. ೫180001111 1,0151807೮ 5501101), 10101 ೮೦037107006 08 10108), (30 13% 1)60018007, 2021 15 86007806 5100-610 ೧೫ 81168೫, 116 24 1200018060೯, 2021. 1. -ನಿ/ ಭಟ 6 [ಟ್ಟ (11.1,111511/11, 185111) 50070181(1/0), 1081771818 1.001518(1%0 5501701, 11 (ಗೀ 1107' 16 1101710075 ೦೫ 878188 16815181110 45501701). (೧೧೫ (0: ೧6 ೮7168 56076087 ೩76 ಗಿ.601(10081 ೮171೮1 5007018/165 (0 01607717707 ೦೫ (8778286೩, 307881. 176 01170181 56070181105 / 5೮೦7೦೩೦5 10 (7೦೪೮7711671 ೦% ೩! 1200೩1707೬, 8078೩1. 76 56080181) 10 0%67777360! 071761೩, 1111151/)/ ೦೯1.8೪, 10೪/ 2011. 70 5607618771 10 509677೧7761 0111018, ಗಿ/111151/)/ ೦೯ 7೩118111078) ಗಿ.17315, 710%/ 12011. ೮ 5008018177 10 01077111011 01761, 1/11/19(1)/ 0 110176 ಸಿ.181(5, 710%1 101/1, '110 5000771 10 11071016 (70%077101 ೦೫ 10 ೩[11812/:೩, 367081. 716 56016187)/ ೮೮11೦7೩], 1.0 5೩/01, 710%/ 12011, 10 5601088/)/ ೮767೩, ೫೩])/೩ 580, 70% 1201/11. 116 56010080), ೫100001 0ಿ017771551011 ೦811161, 70% 120111. 10. 16 ೫೮510071 €ಿ೦171715510801, 108/1810: 3118೩0, 110೪/1201. 11, '76 56061807, 10871180018 1081518116 (೦11011, ಔ0181011. 12. 176 6100806 076181, ಓಜ/781810೩, 86708101. 13, '76 ೩೦೮೦೪111೩11 (707೮[೩], ಓ(181819, 3011881. 14, 6 5600181168 ೧8೩11 116 51806 16815187705, 15. "16 0ಿ0071/7155101108, 12008171011 ೦170773೫101 & 00110 ೫೦1೩1075, 80788110. 16. 76 1216001, 120016೩8507 101618, 36081. 17. 3776 1100808, 011 11614 ೩೩610, 30788100. 18. 6 12116000, 011106, 988070೧7 ೩೧6 7001080015, 807181೪. 19. 76 0.6 (0 11007116 50೩8೦, 18178121 10815181170 .4೨5೮೦71017, 3076810. 20. 6 4611501 10 017016 50801, 1817181818 1.081518(170 15501711), 30೧೩10೧೬. 21. 7೧0 7,5 10 01/7016 1200110 5೦೩೮, 1811118 18151810 55017101), 307881೬೧. 22. 6 8.5 10 108067 07 0000511100, 108/118181 1,081518/11/6 55017101, ಔ078೩1ಟ೧. 23. 80 0.9 (0 ೮010771760 01108/1110, (08111813108 1.6 16180116 .ಓ501701), 30181014. 24. 776 0.6 (0 00/0810 ೮10 1/11, 10 ೫11೫/880೩ 1081518116 1550177017, 3008810. 25. 6! 1೧೮ ೦810075 ೦7 8/(1181808 16615180176 15501701) 500/0188! -- 808 11807838107. ಎ ಯ ಸ ಯು ಬ ಚಾ ಚರ ಬು ಹಾ ಟಟ ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಲಘು ಪ್ರಕಟಣೆ ಭಾಗ - 2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಸೋಮವಾರ, ದಿನಾಂಕ 31ನೇ ಜನವರಿ, 2022. ಸಂಖ್ಯೆ: 231ಎ ವಿಧಾನಸಭೆಯ ಅಧಿವೇಶನದ ಮುಕ್ತಾಯ ಶುಕ್ರವಾರ, ದಿನಾ೦ಕ 24ನೇ ಡಿಸೆಂಬರ್‌, 2021 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ 15ನೇ ವಿಧಾನಸಭೆಯ ಹನ್ನೊಂದನೇ ಅಧಿವೇಶನವನ್ನು 2022ನೇ ಜನವರಿ 17ರ ಅಧಿಸೂಚನೆ ಕ್ರಮಾಂಕ: ಸಂವ್ಯಶಾಇ 06 ಸಂವ್ಯವಿ 2921ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆಂದು ಈ ಮೂಲಕ ಮಾನ್ಯ ಸದಸ್ಯರಿಗೆ ತಿಳಿಸಲಾಗಿದೆ. ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ(ಪು, ಕರ್ನಾಟಕ ವಿಧಾನಸಭೆ. ಜಿ ವಿಧಾನಸಭೆಯ ಎಲ್ಲಾ ಮಾನ್ಯ ಸದಸ ರಿಗೆ. ಪತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಕುದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಾರ್ಯದರ್ಶಿ, ರಾಜಭವನ, ಬೆಂಗಳೂರು. ಮಹಾ ಪ್ರಧ್‌ನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪಧಾನ ಕಾರ್ಯದರ್ಶಿ, ರಾಜ್ಯಸ ಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಯದರ್ಶಿ, ರ್ನಾಟಕ ವಿಧಾನ ಪರಿಷತ್ತು ಬೆಂಗಳೂರು. 12. ಅಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳಔರು. 13. ಮಹ್‌ಲೇಖಪಾಲರು, ಕರ್ನಾಟಕ, ಬೆಂಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯೆಕರು' ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇಶೆಕರು, ದೂರದರ್ಶನೆ ಕೇ೦ದ್ರ, ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. 19. ಮಾನ್ನ ಸಭಾದಧ್ಷಕರ "ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 20. ಮಾ ಸಭಾಧ್ಯತೆರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. 21, ಮಾನ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 22. ಮಾನ ವಿರೋಧ ಪಕ್ಷೆಔ ನಾಯೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 23. ಮಾನ. ಸರ್ಕಾರಿ ಮುಖ ಸಚೇತಕರ ಆಪೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಮಾನ ವಿರೋಧ ಪಕ್ಷದೆ ಮುಖ್ಯ ಸಚೇತೌರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 25. ಕರ್ನಾಟಕ ವಿಧಾನಸಭೆಯ ಎಲ್ಸ್‌ ಅಧಿಕಾರಿಗಳಿಗೆ”- ಮಾಹಿತಿಗಾಗಿ. PAD KEKE KARNATAKA LEGISLATIVE ASSEMBLY FIFTEENTH ASSEMBLY BULLETIN PART-Il (General information relating to Parliamentary and Other Matters) Monday, 31° January, 2022. No: 231A PROROGATION OF SESSION OF THE LEGISLATIVE ASSEMBLY Hon'ble Members are hereby informed that the 11" Session of the 15" Legislative Assembly, which was adjourned sine-die on Friday, the 24" December, 2021 has been prorogued by the Hon’ble Governor of Karnataka vide Notification No.DPAL 06 SAMVYAV! 2021, Dated 17" January, 2022. M.K. VISHALAKSHI, Secretary (1/¢), Karnataka Legislative Assembly. To, All the Hon’ble Members of Karnataka Legislative Assembly. Copy to: The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon’ ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14. The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The P.S to Hon’ble Speaker, Karnataka Legislative Assembly, Bengaluru. 20. The Advisor 10 Hon’ble Speaker, Karnataka Legislative Assembly, Bengaluru. 21. The P.S to Hon’ble Deputy Speaker, Karnataka Legislative Assembly, Bengaluru. 22. The P.S to Leader of Opposition, Karnataka Legislative Assembly, Bengaluru. 23. The P.S to Government Chief Whip, Karnataka Legislative Assembly, Bengaluru. 24. The P.S to Opposition Chief Whip, Karnataka Legislative Assembly, Bengaluru. 25. All the Officers of Kamataka Legislative Assembly Secretariat - for information. ND GO NN DD ಆಟ ಬಟಟ The Chief Secretary and Additional Chief Secretaries to Government of Karnataka, Bengaluru. ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಹನ್ನೊಂದನೇ ಅಧಿವೇಶನ ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಶನಿವಾರ, 20ನೇ ನವೆ೦ಬರ್‌ 2021 ಸಂಖ್ಯೆ: 218 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾಂಕ 13ನೇ ಡಿಸೆಂಬರ್‌ 2021ರಂದು ಬೆಳಿಗ್ಗೆ 1.00 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಭೆಯ 1ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾಂಕ: 13, 14, 15, 16, 17, 20, 21, 22, 23 ಮತ್ತು 24ನೇ ಡಿಸೆಂಬರ್‌ 2021 1. ಪ್ರಶ್ನೆಗಳು (ನಿಯಮಗಳು 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-। ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳು / ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕೆ ಪರಿಗಣಿಸಲಾಗುವುದು. ಆ ಪ್ರಶ್ನೆಗಳೂ ಒಳಗೊಂಡಂತೆ, ದಿನವೊಂದಕ್ಕೆ ಗರಿಷ್ಠ ಐದು(5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಪ್ರಸ್ತುತ ಅಧಿವೇಶನದ ಅವಧಿಯಲ್ಲಿ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸಮೂಹವಾರು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಮಧ್ಯಾಹ್ನ 3.00 ಗಂಟೆಯ ಒಳಗಾಗಿ ಮಾತ್ರ ನೀಡಲು ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ಟೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: Fi ಪ್ರಶ್ನೆಗಳ ಸೂಚನಾ | ಪ್ರಶ್ನೆಗಳೆ ಸೂಚನಾ ಪಟ್ಟಿ | ಉಪವೇಶನದ ಬ್ಯಾಲೆಟ್‌ ನಡೆಯುವ ಸಮೂಹ | ಪತ್ರಗಳನ್ನು ಸ್ವೀಕರಿಸಲು | ಪತ್ರಗಳ ಬ್ಯಾಲೆಟ್‌ ಸಂಖ್ಯೆ ದಿನಾಂಕ ಸ್ಥಳ ಮತ್ತು ಸಮಯ ಕೊನೆಯ ದಿನಾಂಕ | ನಡೆಸುವ ದಿನಾಂಕ | EIT ರ್ಕ - ಆ-A 24.11.2021 29.11.2021 N (ಸೋಮವಾರ) ಚ್ಚ Kx PR 77731೫77) ತ್ತ ಆ-8 25.11.2021 30.11.2021 NS (ಮಂಗಳವಾರ) g 0 ಠಿ ME 3% 3] si 1 2% ಡಿ ಇ-€ 26.11.2021 01.12.2021 LR: (ಬುಧವಾರ) bE nu ಆ್‌ . 4 TEI iF 4 ಈ-0 29.11.2021 02.12.2021 ಜತ (ಗುರುವಾರ) [ ಡಡ I ಕ]ರರ್ಗತರರ್ಗ್ಸಾ ki w-E 30.11.2021 03.12.2021 ಜೆ (ಶುಕ್ರವಾರ) | THEN ಅ-A 30.11.2021 03.12.2021 (ಸೋಮವಾರ) ಹ ಭಾ ಕಜ ವರ ವಾ ಅಶ ಜಘಘಾಪರಾ 0 ಧಘಫೋಶಾಸರಫ್ರಫ[ೊಣಾಣಾಫಾಸ ಭಘಪಾಸಪಫಸಾಫಾನಪಾಖಾಸ್ಯಾಣಾಗ/)ಾದಾಣಾಣ ರ್‌ ಟ್ರಿ 01.12.2021 04.12.2021 (ಮಂಗಳವಾರ) TT | ಸರ 02.12.2021 06.12.2021 (ಬುಧವಾರ) SS EEN ನ್‌ ಈ-8 03.12.2021 07.12.2021 (ಗುರುವಾರ) ರ್ಗ ೫710) ಉ-E 04.12.2021 08.12.2021 (ಶುಕ್ರವಾರ) ಕಾರ್ಯದರ್ಶಿಯವರ ಕೊಠಡಿ, ಕೊಠಡಿ ಸಂಖ್ಯೆ:121, ಮೊದಲನೇ ಮಹಡಿ, ವಿಧಾನಸೌಧ, ಬೆ೦ಗಳೂರು, ಸಮಯ: ಮಧ್ಯಾಹ್ನ 3.00 ಗ೦ಟೆಗೆ ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಈ ಕೆಳಕಂಡ ಪಟ್ಟಿಯಲ್ಲಿ ನೀಡಲಾಗಿದೆ:- ಸಮೂಹ ಅ-ಸA ದಿನಾಂಕ ಶೆ ಪ್ರಶ್ನೆಗಳಿಗೆ ಉತ್ತರ ನೀಡುವ ಸಂಬಂಧಪಟ್ಟ ಮಂತ್ರಿಗಳು _ 13 ಮತ್ತು 20ನೇ ಡಿಸೆಂಬರ್‌ 2021 (ಸೋಮವಾರ) ಕಂದಾಯ ಸಚಿವರು ಇ” RECESS ERS SEE CGT SESE SST ಇಲಾಖೆಗಳು ಕಂದಾಯ ಇಲಾಖೆಯಿಂದ ಮುಜರಾಯಿ ಹೊರತುಪಡಿಸಿ ಕಂದಾಯ ಅಭಿವೃದ್ಧಿ ಸಚಿವರು ವಸತಿ ಹಾಗೂ ಮೂಲಸೌಲಭ್ಯ 1. ವಸತಿ ಇಲಾಖೆ 2 ಮೂಲಸೌಲಭ್ಯ ಅಭಿವೃದ್ಧಿ, ಬಂದರು ಸಚಿವರು 3 ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಮೂಲಸೌಲಭ್ಯ ಅಭಿವೃದ್ಧ ಜಾಕಿ ನವ 1. ಪಶುಸಂಗೋಪನೆ ಮತ್ತು ಮತ್ತು ಒಳನಾಡು ಜಲಸಾರಿಗೆ ಮೀನುಗಾರಿಕೆ ಇಲಾಖೆಯಿಂದ ನ ಮೀನುಗಾರಿಕೆ 9 ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಬಂದರು ಹಾಗೂ ಒಳನಾಡು ಜಲಸಾರಿಗೆ ಲೋಕೋಪಯೋಗಿ ಸಚಿವರು ಪಶುಸಂಗೋಪನೆ ಸಚಿವರು + ಲೋಕೋಪಯೋಗಿ ಇಲಾಖೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಿಂದ ಪಶುಸಂಗೋಪನೆ ( ಮುಜರಾಯಿ ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರು 1... ಕಂದಾಯ ಇಲಾಖೆಯಿಂದ ಮುಜರಾಯಿ ಕೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಸ್‌ ಇಲಾಖೆಯಿಂದ ಹಜ್‌ ಮತ್ತು ವಕ್ಫ್‌ ಲಿ ಸಮೂಹ ಆ-ಡ ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ | 14 ಮತ್ತು 21ನೇ ಮುಖ್ಯಮಂತ್ರಿಗಳು 1, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಡಿಸೆಂಬರ್‌ 2021 (ಮಂಗಳವಾರ) ಜಲಸಂಪನ್ಮೂಲ ಸಚಿವರು 6. ಹಂಚಿಕೆಯಾಗದ ಇನ್ನಿತರೆ ಖಾತೆಗಳು. ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು ಗೃಹ ಸಚಿವರು ಕಾರ್ಮಿಕ ಸಚಿವರು ಲ ವಾ EN sl ಇಲಾಖೆ. 2. ಸಂಪುಟ ವ್ಯವಹಾರಗಳು. 3. ಆರ್ಥಿಕ ಇಲಾಖೆ 4. ನಗರಾಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಅಭಿವೃದ್ಧಿ 5. ಒಳಾಡಳಿತ ಇಲಾಖೆಯಿಂದ ಗುಪ್ತಚರ ಜಲಸಂಪನ್ಮೂಲ ಇಲಾಖೆಯಿಂದ ಭಾರಿ ಮತ್ತು ಮಧ್ಯಮ ನೀರಾವರಿ |. ಜಲಸಂಪನ್ಮೂಲ ಇಲಾಖೆಯಿಂದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ 2. ಕಾನೂನು ಇಲಾಖೆ 3. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಒಳಾಡಳಿತ ಇಲಾಖೆಯಿಂದ ಗುಪ್ತಚರ ವಿಭಾಗ ಹೊರತುಪಡಿಸಿ ಒಳಾಡಳಿತ ಕಾರ್ಮಿಕ ಇಲಾಖೆ ಅಬಕಾರಿ ಸಚಿವರು ಆರ್ಥಿಕ ಇಲಾಖೆಯಿಂದ ಅಬಕಾರಿ ಸಮೂಹ ಇ-€ ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು — ಇಲಾಖೆಗಳು 15 ಮತ್ತು 22ನೇ ಡಿಸೆಂಬರ್‌ 2021 (ಬುಧವಾರ) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಗಾಮೀಣಾಭಿವದಿ ಮತು ಪಂಚಾಯತ್‌ರಾಜ್‌ [is] ಅ ಮಿ ಇಲಾಖೆ SE SSL 1. ಸಾರಿಗೆ ಇಲಾಖೆ 3. ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ 1. ಸಮಾಜ ಕಲ್ಯಾಣ ಇಲಾಖೆ 2. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಇಲಾಖೆ ( ಕೃಷಿ ಸಚಿವರು ಕೃಷಿ ಇಲಾಖೆ | 1] ರೇಷ್ಮೆ ಹಾಗೂ ಯುವ 1. ತೋಟಗಾರಿಕೆ ಮತ್ತು ರೇಷ್ಮೆ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿ೦ದ ರೇಷ್ಮೆ ಸಚಿವರು 2. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ L ತೋಟಗಾರಿಕೆ ಹಾಗೂ ಯೋಜನೆ, |. ತೋಟಗಾರಿಕೆ ಮತ್ತು ರೇಷ್ಮೆ ಕಾರ್ಯಕ್ರಮ ಸಂಯೋಜನೆ ಮತ್ತು ಇಲಾಖೆಯಿಂದ ತೋಟಗಾರಿಕೆ ಸಾಂಖ್ಯಕ ಸಚಿವರು 2. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಮೂಹ &-ರ ಪ್ರಶ್ನೆಗಳಿಗೆ ಉತ್ತರ ನೀಡುವ | ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ದಿನಾಂಕ 16 ಮತು 23ನೇ ಅರಣ್ಯ ಹಾಗೂ ಆಹಾರ, 1. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ ಡಿಸೆಂಬರ್‌ 2921 ನಾಗರೀಕ ಸರಬರಾಜು ಮತ್ತು ಇಲಾಖೆಯಿಂದ ಅರಣ್ಯ. (ಗುರುವಾರ) ಗ್ರಾಹಕರ ವ್ಯವಹಾರಗಳ 2. ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಇಲ್‌ಖೆ ಉನ್ನತ ಶಿಕ್ಷಣ, ಮಾಹಿತಿ 1.ಶಿಕ್ಷಣ ಇಲಾಖೆಯಿಂದ ಉನ್ನತ ಶಿಕ್ಷಣ ತಂತ್ರಜ್ಞಾನ ಮತ್ತು ಜೈವಿಕ 2.ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ತಂತ್ರಜ್ಞಾನ, ವಿಜ್ಞಾನ ಮತ್ತು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕೌಶಲ್ಯಾಭಿವೃದ್ಧಿ HE ಜೀವನೋಪಾಯ ಇಲಾಖೆ ಜೀವಿಶಾಸ್ತ್ರ ಮತ್ತು ಪರಿಸರ 1. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಪರಿಸರ ಮತ್ತು ಸಚಿವರು ಜೀವಿಶಾಸ 2. ಪ್ರವಾಸೋದ್ಯಮ ಇಲಾಖೆ. ಆರೋಗ್ಯ ಮತ್ತು ಕುಟುಂಬ 1. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ. ಶಿಕ್ಷಣ ಸಚಿವರು 2. ವೈದ್ಯಕೀಯ ಶಿಕ್ಷಣ ಇಲಾಖೆ. ಪಾಥಮಿಕ ಮತ್ತು ಪ್ರೌಢ 1. ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ | ಶಿಕಣ ಹಾಗೂ ಸಕಾಲ ಮತ್ತು ಪ್ರೌಢ ಶಿಕ್ಷಣ [SY ಸಚಿವರು 2. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸಕಾಲ. ಇಂಧನ ಹಾಗೂ ಕನ್ನಡ ಮತ್ತು 1. ಇಂಧನ ಇಲಾಖೆ ಸಂಸ್ಕೃತಿ ಸಚಿವರು 2. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಮೂಹ ಉ-೬E ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು ಹ ಇಲಾಖೆಗಳು 17 ಮತ್ತು 24ನೇ ಡಿಸೆಂಬರ್‌ 2021 (ಶುಕ್ರವಾರ) ws ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು | i ವಾಣಿಜ್ಯ ಮತ್ತು ಇಲಾಖೆಯಿಂದ ಹೊರತುಪಡಿಸಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಕೈಗಾರಿಕೆ 2೬ cL jer ಸಹಕಾರ ಸಚಿವರು ನಗರಾಭಿವೃದ್ಧಿ ಸಚಿವರು | ಸಹಕಾರ ಇಲಾಖೆ ಕ್‌ ಕರಾ ಷಾ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂuಳ೪(KUWSDB), ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಜKUIDFC) ಒಳಗೊಂಡಂತೆ ನಗರಾಭಿವೃದ್ಧಿ ಇಲಾಖೆ (ಬೆಂಗಳೂರು ಅಭಿವೃದ್ಧಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆ೦ಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಾಗೂ ನಗರ ಯೋಜನಾ ನಿರ್ದೇಶನಾಲಯ ಹೊರತುಪಡಿಸಿ) ಉದ್ಯಮಗಳ ಸಚಿವರು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ 1) ನಗರಾಭಿವೃದ್ಧಿ ಇಲಾಖೆಯಿಂದ ಪುರಸಭೆ ಮತ್ತು ಸ್ಥಳೀಯ ಸ೦ಸ್ಥೆಗಳು (ನಗರ ಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು) 2) ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು 3) ಸಾರ್ವಜನಿಕ ಉದ್ದಿಮೆಗಳ ಇಲಾಖೆ ಸಬಲೀಕರಣ ಸಚಿವರು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಗಣಿ ಮತ್ತು ಭೂ ವಿಜ್ಞಾನ |, ಹಾಗೂ ಮಹಿಳಾ ಮತ್ತು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗಣಿ ಮತ್ತು ಭೂ ವಿಜ್ಞಾನ. 2. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಕೈಮಗ್ಗ ಮತ್ತು ಜವಳಿ 1, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಹಾಗೂ ಸಕ್ನರೆ ಸಚಿವರು ಕೈಮಗ್ಗ ಮತ್ತು ಜವಳಿ 2. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟೆ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ.ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅನುಮತಿಸಲಾಗುವುದು) ಅರ್ಧ ಗಂಟೆ ಕಾಲಾವಧಿಯ ಸೂಚನಾ ಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯ೦ತ ಮಹತ್ವವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ನೋತ್ತರ, ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತ್ತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಟಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಚಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಯರ ವಿಧೇಯಕಗಳನ್ನು ನಿಯಮ 75(1) ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಏತದೃಷ್ಟಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. 10 ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ. ಪಾಸಗಿ ಸದಸ್ಯರ ಖಾಸಗಿ ಸದಸ್ಯರ ವಿಧೇಯಕ ಮತ್ತು ಖಾಸಗಿ ಸದಸ್ಯರ ಬ್ಯಾಲೆಟ್‌ ನಡೆಯುವ ಸ್ಥಳ ಕಾರ್ಯಕಲಾಪಗಳಿಗೆ | ನಿರ್ಣಯಗಳ ಸೂಚನಾ ವಿಧೇಯಕ ಮತ್ತು ಮತ್ತು ಸಮಯ ಗೊತ್ತುಪಡಿಸಿದ ಪತ್ರಗಳನ್ನು ಸ್ವೀಕರಿಸಲು ನಿರ್ಣಯಗಳಿಗೆ ದಿನಾಂಕ ಕೊನೆಯ ದಿನಾಂಕ ಬ್ಯಾಲೆಟ್‌ ನಡೆಸುವ ದಿನಾಂಕ 16.12.2021 09.12.2021 14.12.2021 ಲ್ಪ (ಗುರುವಾರ) (ಗುರುವಾರ) (ಮಂಗಳವಾರ) ಜ್‌ HP ಜೆ - ಇಶ್ಟ 53 4] ಮ 3H 23.12.2021 17.12.2021 21.12.2021 1 £4 (ಗುರುವಾರ) (ಶುಕ್ರವಾರ) (ಮಂಗಳವಾರ) ತ kh ೯ ಸ L 8. ಅರ್ಜಿಗಳು (ನಿಯಮ 136 ರಿಂದ 145) ಕೆ ಅರ್ಜಿಗಳನ್ನು ಮೇಲು ರುಜುವಿನೊಂ೦ದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಚಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. 11 ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-1 ಮತ್ತು 2 ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನ ಸಭೆ ಇವರಿಗೆ: ಕರ್ನಾಟಕ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರು. [ ವಿಶೇಷ ಸೂಚನೆ ಬೆಂಗಳೂರಿನಲ್ಲಿ (ದಿನಾಂಕ:10.12.2021ರವರೆಗೆ ಮಾತ್ರ) ಪ್ರಶ್ನೆಗಳು, ಗಮನ ಸೆಳೆಯುವ ಸೂಚನೆ ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಒಳಗೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ಅರ್ಧ ಗಂಟೆ ಕಾಲಾವಧಿ ಚರ್ಚೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸ೦ಖ್ಯೆ:128, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ನೀಡತಕ್ಕದ್ದು ಬೆಳಗಾವಿಯಲಿ (ದಿನಾಂಕ:13.12.2021 ರಿಂದ) ಸುವರ್ಣ ವಿಧಾನಸೌಧದಲ್ಲಿರುವ ಪ್ರಶ್ನೆಗಳ ಶಾಖೆ (ಕೊಠಡಿ ಸಂಖ್ಯೆ:242-242ಎ) ಹಾಗೂ ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ:246-246ಎ) ನೀಡತಕ್ಕದ್ದು. ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla.kar.nic.in/assembly/ lob /lob.htm ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) I, 2 ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬಂಧಪಟ್ಟಿರತಕ್ಕದ್ದು; ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; . ಅದು ಸಂದಿಗ್ಗವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; . ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದ್ದಲ್ಲ; . ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬ್ದಾರರಾಗಿರತಕ್ಕದ್ದು; ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು ಅಣಕದ ಮಾತುಗಳನ್ನು ದೋಷಾರೋಪಣೆಗಳನ್ನು, ಶ್ಲಾಘನೆ, ವಿಶ್ಲೇಷಣೆಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ; ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆ೦ದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ. ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸ೦ಬ೦ಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದಲ್ಲ; . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅ೦ತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕದಲ್ಲ; . ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ದಧ್ವನಿತಗೊಳ್ಳುವಂತಿರತಕ್ಕದಲ್ಲ; . ಓ೦ದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದಿರುವಂತಹ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 14. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪಕ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೋ ಅಂಥ ಪ್ರಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನ: ಕೇಳತಕ್ಕದಲ್ಲ; 15. ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; 16. ಅದರಲ್ಲಿ, ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳತಕ್ಕದಲ್ಲ; 17. ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; 18. ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 19. ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದಲ್ಲ; 20.ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರ೦ಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ. 2 ರಾಸ, . ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೇ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕದಲ್ಲ. ಆದರೆ. ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; 22.ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ, ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದಲ್ಲಿ ದಿನಾಂಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. 6) ಪ್ರಶ್ನೆ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. 7) ಪ್ರಶ್ನೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. 8) ಪ್ರಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. % kok kkk 15 ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 13ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗ೦ಟೆಗೆ) 1. ಸಂತಾಪ ಸೂಚನೆ 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಮೊದಲನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಮೊದಲನೇ ಪಟ್ಟಿ 3. ಕಾರ್ಯದರ್ಶಿಯವರ ವರದಿ ಕಾರ್ಯದರ್ಶಿಯವರು:- ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. 4, ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೊದಲನೇ ಹಾಗೂ ಎರಡನೇ ಪಟ್ಟಿಯ ರೀತಾ ಸ್ರಿ ಜೆ 2/.. 2) 3) 4) 5) 6) 2:- 5. ಗಮನ ಸೆಳೆಯುವ ಸೂಚನೆಗಳು ಶೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ್‌ ಅವರು - ರಾಜ್ಯದಲ್ಲಿ ಉಳುಮೆ ಮಾಡುತ್ತಿರುವ ರೈತರು ಗೇಣಿ ಹಕ್ಕು ಪಡೆಯಲು ಅನುಕೂಲವಾಗುವಂತೆ ರಿಗ್ರ್ಯಾಂಟ್‌ ಮಾಡಲು ಅವಕಾಶ ಕಲ್ಪಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ ಅವರು - ವಿಜಯಪುರ ಜಿಲ್ಲೆಯ ವಿವಿಧ ತಾಲ್ಲೂಕಿನ ನೀರಾವರಿ ವಂಚಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಒದಗಿಸಲು ಹೋರ್ತಿ- ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಏಕ ವಸತಿ ನಿವೇಶನಕ್ಕೆ ಅನುಮೋದನೆಯನ್ನು ಪಡೆದುಕೊಂಡು ಅವುಗಳನ್ನು ಉಪ ವಿಭಾಗ ಮಾಡಿಸಿಕೊಂಡು ಕಾನೂನುಬಾಹಿರವಾಗಿ ಮಾರಾಟ ಮಾಡಿ ಸರ್ಕಾರಕ್ಕೆ ನಷ್ಟ ಉಂಟು ಮಾಡಲು ಕಾರಣರಾಗಿರುವ ಭೂ ಮಾಪನ ಅಧಿಕಾರಿಗಳ ಎರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಅನಧಿಕೃತವಾಗಿ ಮಾರಾಟ ಮಾಡಿದ/ನಿರ್ಮಿಸಿದ ಮನೆಗಳ ಖರೀದಿ ಕರಾರು ಪತ್ರಗಳನ್ನು ರದ್ದುಪಡಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಅಟಲ್‌ಜೀ ಕೇಂದ್ರಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸರ್ವೆ ಇಲಾಖೆಯ ಬಾಂದು ಜವಾನರುಗಳಿಗೆ ವೇತನ ಪಾವತಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೆ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಸೊರಬ ವಿಧಾನ ಸಭಾ ಕ್ಷೇತ್ರದಲ್ಲಿ ಖಾಲಿಯಿರುವ ಗ್ರಾಮ ಲೆಕ್ಕಿಗರ ಹುದ್ದೆಯನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ತಿ/.. 7) 8) 9) 10) 8 ಶ್ರೀ ಪಿ. ರಾಜೀವ್‌ ಅವರು - ಕುಡಚಿ ಪಟ್ಟಣದ ಬಳಿ ಕೃಷ್ಣ ನದಿಗೆ ನಿರ್ಮಿಸಲಾಗುತ್ತಿರುವ ಸೇತುವೆಯಿಂದಾಗಿ ನದಿ ತೀರದ ಸಾವಿರಾರು ಎಕರೆ ಪ್ರದೇಶವು ಮುಳುಗಡೆಯಾಗುವುದನ್ನು ತಪ್ಪಿಸಲು ಕಲ್ವರ್ಟ್‌ಗಳನ್ನು ನಿರ್ಮಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ ಗುಡಿಬಂಡೆ ಪಟ್ಟಣದಲ್ಲಿ ಮಹಷ್ಠೀ ವಾಲ್ಮೀಕಿ ಭವನವನ್ನು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಡಾ. ಅಜಯ್‌ ಧರ್ಮಸಿಂಗ್‌ ಅವರು - ರಾಜ್ಯದಲ್ಲಿ ನಿರಂತರ ಮಳೆಯಿಂದಾಗಿ ದೇವಾಲಯಗಳ ಕಟ್ಟಡಗಳು ಸೋರುತ್ತಿದ್ದು, ಅವುಗಳ ನಿರ್ವಹಣೆಯನ್ನು ಮಾಡದಿರುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಖಾದರ್‌ ಅವರು - ಮಳೆ ಹಾನಿಯಿಂದಾಗಿ ರಾಜ್ಯದ ಕಡಲ ತೀರದಲ್ಲಿ ಹಾಳಾಗಿರುವ ಕೊಂಡಿ ರಸ್ತೆಗಳನ್ನು ನಿರ್ಮಿಸುವ ಬಗ್ಗೆ ಹಾಗೂ ಸಂಕಷ್ಟದಲ್ಲಿರುವ ಮೀನುಗಾರಿಕೆ ಉದ್ಯಮದವರಿಗೆ ಪರಿಹಾರವನ್ನು ನೀಡುವ ಬಗ್ಗೆ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 14ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟಿಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಎರಡನೇ ಪಟ್ಟಿ ಆ) ವರ್ಗಾವಣೆಗೊಂಡ ಪ್ರಶ್ನೆ:- ದಿನಾಂಕ: 13.12.2021ರ ದೇಸ ಪಟ್ಟಿಯಿಂದ ವರ್ಗಾವಣೆಗೊಂಡ ಮಾನ್ಯ ಜಲಸಂಪನ್ಮೂಲ ಶ್ರೀ ಬೆಳ್ಳಿ ಪ್ರಕಾಶ್‌ ಇವರ ಚುಕ್ಕೆ ಸಚಿವರು ಗುರುತಿನ ಪ್ರಶ್ನೆ ಸಂಖ್ಯೆ: 15(214) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಎರಡನೇ ಪಟ್ಟ 2. ವರದಿಗಳನ್ನೊಪ್ಪಿಸುವುದು ಕರ್ನಾಟಕ ವಿಧಾನ ಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಈ ಕೆಳಕಂಡ ವರದಿಗಳನ್ನೊಪ್ಪಿಸುವುದು. 1 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ 2014-15, 2016-11, 2017-18 ಮತ್ತು 2018-19ನೇ ಸಾಲಿನ ವರದಿಗಳಲ್ಲಿನ ಕಂಡಿಕೆಗಳ ಮೇಲಣ 2020-21ನೇ ಸಾಲಿನ ಸಮಿತಿಯ ಶಿಫಾರಸ್ಸುಗಳನ್ನೊಳಗೊಂಡ ಐದನೇ ವರದಿ 2. 2016-17ನೇ ಸಾಲಿನ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ (ಸಾಮಾನ್ಯ ಮತ್ತು ಸಾಮಾಜಿಕ ವಲಯ) ವರದಿಯಲ್ಲಿನ “ಬೋಧನಾ ಸಿಬ್ಬಂದಿ ನೇಮಕಾತಿ, ಪದೋನ್ನತಿ ಹಾಗೂ ವೇತನ ನಿಗದಿಯ ವಿಷಯಾಧಾರಿತ ಲೆಕ್ಕಪರಿಶೋಧನೆ ಬಗ್ಗೆ 2020-21ನೇ ಸಾಲಿನ ಸಮಿತಿಯ ಶಿಫಾರಸ್ಸುಗಳನ್ನೊಳಗೊ೦ಡ ಆರನೇ ವರದಿ 3. ಹೇಮಾವತಿ/ಯಗಚಿ/ವಾಟೆಹೊಳ ಜಲಾಶಯ ಯೋಜನೆಗಳ ಭೂ ಸಂತ್ರಸ್ತರಿಗೆ ಮೀಸಲಿರಿಸಲಾದ ಸರ್ಕಾರಿ ಜಮೀನುಗಳನ್ನು ಅಕ್ರಮವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಭೂ ಸಂತ್ರಸ್ಥರಲ್ಲದವರಿಗೆ ಭೂ ಮಂಜೂರು ಮಾಡಿರುವ ಕುರಿತಂತೆ 2020-21ನೇ ಸಾಲಿನ ಸಮಿತಿಯ ಮಧ್ಯಂತರ ವರದಿ (ಏಳನೇ ವರದಿ) ಗಳನ್ನೊಪ್ಪಿಸುವುದು. -; 2 ;- 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ 2020-21ನೇ ಸಾಲಿನ ಧನವಿನಿಯೋಗ ಲೆಕ್ಕಗಳು ಮತ್ತು ಹಣಕಾಸಿನ ಲೆಕ್ಕಗಳನ್ನು (ಸಂಪುಟ 1 ಮತ್ತು 11) ಸಭೆಯ ಮುಂದಿಡುವುದು. 4. ಚುನಾವಣಾ ಪ್ರಸ್ತಾವ ಎವಿ ಶ್ರೀ ಜೆ.ಸಿ. ಮಾಧುಸ್ವಾಮಿ, (ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು) ಅವರು:- | ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧಿನಿಯಮ, 1994ರ ಕಲಂ 21(1)(೪11) ರ ಅನ್ವಯ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ಈ ಸಭೆಯು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸನೆಟ್‌ಗೆ ಮೂರು ಜನ ಸದಸ್ಯರನ್ನು ಚುನಾಯಿಸಬೇಕೆಂದು ಸೂಚಿಸುವುದು. 1) 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ವಿ. ಮುನಿಯಪ್ಪ, ಪಿ.ಟಿ. ಪರಮೇಶ್ವರ್‌ ನಾಯಕ್‌, ಟಿ. ರಘುಮೂರ್ತಿ, ಗಣೇಶ್‌ ಪ್ರಕಾಶ್‌ ಹುಕ್ಕೇರಿ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿಯಿಂದ ರೈತರ ಬೆಳೆ, ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಮನೆಗಳು ಹಾನಿಯಾಗಿದ್ದು, ಜನ ಜಾನುವಾರುಗಳ ಪ್ರಾಣ ಹಾನಿಯಾಗಿರುವುದರಿಂದ ರೈತರು ಹಾಗೂ ರಾಜ್ಯದ ಜನತೆ ಸಂಕಷ್ಟದಲ್ಲಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 2) 3) 4) ೨) 6) 7) ~3- 6. ಗಮನ ಸೆಳೆಯುವ ಸೂಚನೆಗಳು ಶ್ರೀ ಟಿ.ಡಿ. ರಾಜೇಗೌಡ ಅವರು - ಅಟಲ್‌ಜೀ ಕೇಂದ್ರಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸರ್ವೆ ಇಲಾಖೆಯ ಬಾಂದು ಜವಾನರುಗಳಿಗೆ ವೇತನ ಪಾವತಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ದೊಂಬರ ಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಮೀನಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ನಷ್ಟವನ್ನುಂಟು ಮಾಡಲು ಪ್ರಯತ್ನಿಸಿರುವ ಅಂದಿನ ತಹಶೀಲ್ದಾರ್‌ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ನಿಸರ್ಗ ನಾರಾಯಣಸ್ವಾಮಿ ಎಲ್‌.ಎನ್‌. ಅವರು - ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳ ಹತ್ತಿರ ರೈಲ್ವೆ ಅಂಡರ್‌ ಪಾಸ್‌ನಲ್ಲಿ ಮಳೆಗಾಲದಲ್ಲಿ ನೀರು ತುಂಬಿಕೊಳ್ಳುವುದರಿಂದ ಸ್ಥಳೀಯರು ತೊಂದರೆಗಳನ್ನು ಅನುಭವಿಸುತ್ತಿದ್ದು, ರೈಲ್ವೆ ಅಂಡರ್‌ ಪಾಸ್‌ಗಳನ್ನು ದುರಸಿಗೊಳಿಸುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ರಾಮಪ್ಪ ಅವರು - ಹರಿಹರ ವಿಧಾನಸಭಾ ಕ್ಷೇತ್ರದ ಹರಿಹರ ನಗರದಲ್ಲಿ ಪಶು ಆಸ್ಪತ್ರೆ ನಿರ್ಮಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಪಶುಸಂಗೋಪನೆ ಸಚಿವರ ಗಮನ ಸೆಳೆಯುವುದು. ಶ್ರೀ ಉಮಾನಾಥ್‌ ಎ. ಕೋಟ್ಯಾನ್‌ ಅವರು - ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪಟ್ಟಣದ ದ್‌ ಆ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಭೂ ಪರಿವರ್ತನೆಗೆ ನಿರಾಪೇಕ್ಷಣಾ ಪತ್ರವನು ನೀಡಲು ಆದೇಶವನ್ನು ಹೊರಡಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ೩ ಶ್ರೀ ಕೆ. ಮಹದೇವ್‌ ಅವರು - ಪಿರಿಯಾಪಟ್ಟಣ ಮತಕ್ಷೇತ್ರದಲ್ಲಿ ಖಾಲಿಯಿರುವ ಪಶು ವೈದ್ಯರು ಹಾಗೂ ಸಿಬ್ಬಂದಿಗಳ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಪಶುಸಂಗೋಪನೆ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿನ ಸರ್ಕಾರಿ ಪಾಲಿಟೆಕ್ನಿಕ್‌ಗಳ ಪ್ರಾಂಶುಪಾಲರು ಗ್ರೇಡ್‌-2 ಮತ್ತು ಜಂಟಿ ನಿರ್ದೇಶಕರುಗಳ ಅಂತಿಮ ಜೇಷ್ಟತಾ ಪಟ್ಟಿಯನ್ನು ಪರಿಷ್ಕರಣೆಗೊಳಿಸಿ ಪ್ರಕಟಿಸುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ವಿದ್ಯುನ್ಮಾನ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ಉದ್ಯಮಶೀಲತೆ ಸಚಿವರ ಗಮನ ಸೆಳೆಯುವುದು. ಎಡೆ ., 8) 9) 10) 11) 12) 13) 14) 15) - 4 ;- ಶ್ರೀ ಡಿ.ಸಿ. ತಮ್ಮಣ್ಣ ಅವರು - ಮದ್ದೂರು ಪಟ್ಟಣ ಪರಿಮಿತಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸುವ ಕಾಮಗಾರಿಗಳಿಗೆ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಿ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಎಸ್‌. ಪಾಟೀಲ್‌ (ನಡಹಳ್ಳಿ) ಅವರು - ದೇವರಹಿಪ್ಪರಗಿಯಿ೦ಂದ ಹೂವಿನಹಿಪ್ಪರಗಿ, ಮುದ್ದೇಬಿಹಾಳ, ನಾಲತವಾಡ, ನಾರಾಯಣಪುರ, ಲಿಂಗಸಗೂರುವರೆಗೆ ಫೇಸ್‌-3 ಕೆಶಿಪಿ-4 ಅಡಿಯಲ್ಲಿ ಸೇರ್ಪಡೆ ಮಾಡಿ ಎಸ್‌.ಹೆಚ್‌.41 ರಸ್ತೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ನಂಜನಗೂಡು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಯು.ಜಿ.ಡಿ. ಕಾಮಗಾರಿಗಳು ಅಪೂರ್ಣಗೊಂಡಿರುವುದರಿಂದ ಸಾರ್ವಜನಿಕರಿಗೆ ಉಂಟಾಗಿರುವ ಸಮಸ್ಯೆಯ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಅನಿಲ್‌ ಎಸ್‌. ಬೆನಕೆ ಅವರು - ಕೋವಿಡ್‌ ಸಂದರ್ಭದಲ್ಲಿ ಅವ್ಯವಸ್ಥೆಗಳ ಆಗರವಾಗಿದ್ದ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸುಧಾರಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಎತ್ತಿನಹೊಳೆ ಯೋಜನೆಯ ಉಗಮ ಸ್ಥಾನವಾಗಿರುವ ಹಾಸನ ಜಿಲ್ಲೆ ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ವಿಶೇಷ ಘಟಕ ಯೋಜನೆಯಡಿ ಕಡಿಮೆ ಅನುದಾನವನ್ನು ಬಿಡುಗಡೆ ಮಾಡಿರುವುದರಿಂದ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಅನ್ಯಾಯವಾಗಿರುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಟಿ. ವೆಂಕಟರಮಣಯ್ಯ, ಶ್ರೀ ಕೃಷ್ಣ ಬೈರೇಗೌಡ ಮತ್ತು ಡಾ. ಕೆ. ಶ್ರೀನಿವಾಸಮೂರ್ತಿ ಅವರುಗಳು - ಬೆ೦ಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅವೈಜ್ಞಾನಿಕವಾಗಿ ಘನತ್ಯಾಜ್ಯ ಸಂಸ್ಕರಣೆ ಮಾಡುತ್ತಿದ್ದು, ಇದರಿಂದಾಗಿ ವಾತಾವರಣ, ಜಲ ಕಲುಷಿತಗೊಂಡಿರುವುದರಿಂದ ಘನತ್ಯಾಜ್ಯ ಸಂಸ್ಕರಣಾ ಘಟಕವನ್ನು ಸ್ಥಗಿತಗೊಳಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ ಅವರು - ಅಫಜಲ್‌ಪುರ ಪಟ್ಟಣದಲ್ಲಿ ಹೈಟೆಕ್‌ ಬಸ್‌ ನಿಲ್ದಾಣವನ್ನು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ರಾಜೇಶ್‌ ನಾಯ್ಕ್‌ ಯು. ಅವರು - ಉಡುಪಿ ಜಿಲ್ಲೆಯ ಯು.ಪಿ.ಸಿ.ಎಲ್‌. ನಿಂದ ಕೇರಳ ರಾಜ್ಯದ ಕಾಸರಗೂಡಿಗೆ ವಿದ್ಯುತ್‌ ಸರಬರಾಜು ಮಾಡಲು ವಿದ್ಯುತ್‌ ಲೈನ್‌ ಹಾಗೂ ಟವರ್‌ ಸ್ಥಾಪನೆ ಮಾಡುವುದರಿಂದ ರೈತರಿಗೆ ಉಂಟಾಗಿರುವ ತೊಂದರೆಯ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. .- 5/ .. 16) 17) 18) 19) 20) 5:- ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರಕ್ಕೆ ಜಲಧಾರೆ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಅನುಷ್ಠಾನದ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಪಿ.ಟಿ. ಪರಮೇಶ್ವರ್‌ ನಾಯಕ್‌ ಅವರು - ರಾಜ್ಯದಲ್ಲಿನ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಗೌರವಧನವನ್ನು ಹೆಚ್ಚಳ ಮಾಡುವ ಬಗ್ಗೆ ಹಾಗೂ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅತಿಥಿ ಉಪನ್ಯಾಸಕರಿಗೆ ಆದ್ಯತೆ ನೀಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ವಿದ್ಯುನ್ಮಾನ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ಉದ್ಯಮಶೀಲತೆ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆ೦ಗಳೂರು ನಗರದಲ್ಲಿ ರಸ್ತೆಗಳ ಅಗಲೀಕರಣ ಮತ್ತು ಇತರೆ ಅಭಿವೃದ್ಧಿಗೆ ಸ್ಥಳೀಯ ಸಂಸ್ಥೆಗಳಿಂದ ಪಡೆದುಕೊಂಡಿರುವ ಖಾಸಗಿ ಜಮೀನಿಗೆ ಟಿ.ಡಿ.ಆರ್‌. ಅಥವಾ ಪರಿಹಾರ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಅಭಯ್‌ ಪಾಟೀಲ್‌ ಅವರು - ವಿಶೇಷ ಪ್ಯಾಕೇಜ್‌ ಯೋಜನೆಯಡಿಯಲ್ಲಿ ಕೆ.ಹೆಚ್‌.ಡಿ.ಸಿ./ಕೆ.ಎಸ್‌.ಟಿ.ಐ.ಡಿ.ಸಿ., ಕಾವೇರಿ ಹ್ಯಾಂಡ್‌ಲೂಮ್‌ ನಿಗಮಗಳಿಗೆ ಅನುದಾನ ನೀಡಿ ವೃತ್ತಿಪರ ನೇಕಾರರಿಂದ ನೇರವಾಗಿ ಬಟ್ಟೆಗಳನ್ನು ಖರೀದಿಸುವ ಯೋಜನೆ ರೂಪಿಸುವ ಬಗ್ಗೆ ಹಾಗೂ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಹೈಟೆಕ್‌ ಟೆಕ್ಸ್‌ಟೈಲ್‌ ತರಬೇತಿ ಕೇ೦ದ್ರವನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ರಾಜ್ಯದಲ್ಲಿನ 2016ರ ಬ್ಯಾಚ್‌ನ ಸಿ.ಆರ್‌.ಪಿ./ಬಿ.ಆರ್‌.ಪಿ. ಇವರುಗಳಿಗೆ ಪ್ರಸ್ತುತ ವರ್ಗಾವಣೆ ಪಟ್ಟಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. 7. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ರವೀಂದ್ರ ಶ್ರೀಕಂಠಯ್ಯ ಇವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೆ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ದಿನಾಂಕ:13.12.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http:// kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 15ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಸದಸ್ಯರಿಂದ ಪ್ರಮಾಣ ವಚನ/ಪ್ರತಿಜ್ಞಾ ವಚನ ಸ್ವೀಕಾರ 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಮೂರನೇ ಪಟ್ಟಿ ಆ) ತಡೆಹಿಡಿಯಲಾದ ಪ್ರಶ್ನೆ- ದಿನಾಂಕ: 14.12.2021ರ 2ನೇ ಪಟ್ಟಿಯಿಂದ ತಡೆಹಿಡಿಯಲಾದ ಶ್ರೀ ಬಸನಗೌಡ ದದ್ದಲ ಇವರ ಚುಕ್ಕೆ ಮಾನ್ಯ ಅಬಕಾರಿ ಸಚಿವರು ಗುರುತಿನ ಪ್ರಶ್ನೆ ಸಂಖ್ಯೆ: 28(361) ಈ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಮೂರನೇ ಪಟ್ಟಿ 3. ಅರ್ಜಿಯನ್ನೊಪ್ಪಿಸುವುದು ಶ್ರೀ ಆನಂದ್‌ ಅಲಿಯಾಸ್‌ ವಿಶ್ವನಾಥ್‌ ಚಂದ್ರಶೇಖರ ಮಾಮನಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಯನ್ನು ಒಪ್ಪಿಸುವುದು: ಎತ್ತಿನಹೊಳೆ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ “2 4. ಶಾಸನ ರಚನೆ 1.ವಿಧೇಯಕವನ್ನು ಹಿಂಪಡೆಯುವುದು ಶ್ರೀ ಕೋಟ ಶ್ರೀನಿವಾಸ ಪೂಜಾರಿ (ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು) ಅವರು:- 1) ಅ) 2018ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕವನ್ನು ಹಿಂಪಡೆಯಲು ಅನುಮತಿ ಕೋರುವುದು. ಆ) ಹಾಗೂ ವಿಧೇಯಕವನ್ನು ಹಿಂಪಡೆಯುವುದು. 11.ವಿಭೇಯಕಗಳನ್ನು ಮಂಡಿಸುವುದು . ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. . ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಕೆಲವು ಇನಾಮುಗಳ ರದ್ದಿಯಾತಿ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. . ಶ್ರೀ ಬಿ.ಎ. ಬಸವರಾಜ (ಮಾನ್ಯ ನಗರಾಭಿವೃದ್ಧಿ ಸಚಿವರು) ಅವರು:- ಅ) . 2021ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ವಿ. ಮುನಿಯಪ್ಪ, ಪಿ.ಟಿ. ಪರಮೇಶ್ವರ್‌ ನಾಯಕ್‌, ಟಿ. ರಘುಮೂರ್ತಿ, ಗಣೇಶ್‌ ಪ್ರಕಾಶ್‌ ಹುಕ್ಕೇರಿ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿಯಿಂದ ರೈತರ ಬೆಳೆ, ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಮನೆಗಳು ಹಾನಿಯಾಗಿದ್ದು, ಜನ ಜಾನುವಾರುಗಳ ಪ್ರಾಣ ಹಾನಿಯಾಗಿರುವುದರಿಂದ ರೈತರು ಹಾಗೂ ರಾಜ್ಯದ ಜನತೆ ಸಂಕಷ್ಟದಲ್ಲಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ ಹಾಗೂ ಸರ್ಕಾರದ ಉತ್ತರ. 3. 2) 2) 3) 4) ೨) 6) 7) ~3:- ಶ್ರೀಯುತರುಗಳಾದ ಕೆ.ಎಂ. ಶಿವಲಿಂಗೇಗೌಡ, ಬೆಳ್ಳಿ ಪ್ರಕಾಶ್‌, ಆರ್‌. ಮಂಜುನಾಥ್‌, ಶ್ರೀಮತಿ ಕೆ. ಪೂರ್ಣಿಮ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಗೊಲ್ಲ ಸಮುದಾಯದ ೧೨ ಕಾಡುಗೊಲ್ಲ ಉಪ ಪಂಗಡಗಳನ್ನು ಎಸ್‌.ಟಿ. ಸಮುದಾಯಕ್ಕೆ ಸೇರಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 6. ಗಮನ ಸೆಳೆಯುವ ಸೂಚನೆಗಳು ಶ್ರೀ ಟಿ. ವೆಂಕಟರಮಣಯ್ಯ, ಶ್ರೀ ಕೃಷ್ಣ ಬೈರೇಗೌಡ ಮತ್ತು ಡಾ. ಕೆ. ಶ್ರೀನಿವಾಸಮೂರ್ತಿ ಅವರುಗಳು - ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅವೈಜ್ಞಾನಿಕವಾಗಿ ಘನತ್ಯಾಜ್ಯ ಸಂಸ್ಕರಣೆ ಮಾಡುತ್ತಿದ್ದು, ಇದರಿಂದಾಗಿ ವಾತಾವರಣ, ಜಲ ಕಲುಷಿತಗೊಂಡಿರುವುದರಿಂದ ಘನತ್ಯಾಜ್ಯ ಸಂಸ್ಕರಣಾ ಘಟಕವನ್ನು ಸ್ಥಗಿತಗೊಳಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಸಚಿವರ ಗಮನ ಸೆಳೆಯುವುದು. ಶ್ರೀ ಪಿ.ಟಿ. ಪರಮೇಶ್ವರ್‌ ನಾಯಕ್‌ ಅವರು - ರಾಜ್ಯದಲ್ಲಿನ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಗೌರವಧನವನ್ನು ಹೆಚ್ಚಳ ಮಾಡುವ ಬಗ್ಗೆ ಹಾಗೂ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅತಿಥಿ ಉಪನ್ಯಾಸಕರಿಗೆ ಆದ್ಯತೆ ನೀಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ವಿದ್ಯುನ್ಮಾನ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ಉದ್ಯಮಶೀಲತೆ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಬೆ೦ಗಳೂರು ನಗರದಲ್ಲಿ ರಸ್ತೆಗಳ ಅಗಲೀಕರಣ ಮತ್ತು ಇತರೆ ಅಭಿವೃದ್ಧಿಗೆ ಸ್ಥಳೀಯ ಸಂಸ್ಥೆಗಳಿಂದ ಪಡೆದುಕೊಂಡಿರುವ ಖಾಸಗಿ ಜಮೀನಿಗೆ ಟಿ.ಡಿ.ಆರ್‌. ಅಥವಾ ಪರಿಹಾರ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ ಅವರು - ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಮತ್ತು ಜೋಳ ಖರೀದಿ ಕೇಂದ್ರವನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಡಾ. ಜಿ. ಪರಮೇಶ್ವರ್‌ ಅವರು - ರಾಜ್ಯದ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ನಿಗಮಗಳಲ್ಲಿ ವಿಶೇಷವಾಗಿ ಮೀಸಲು ಕ್ಷೇತ್ರಗಳ ಜನರ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ಮತ್ತು ಗುರಿಯ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ರಾಜಾ ವೆಂಕಟಪ್ಪ ನಾಯಕ್‌ ಅವರು - ಮಾನ್ವಿ ತಾಲ್ಲೂಕಿನ ಧೋತರ ಬಂಡಿ- ಉಟಕನೂರು ಮಧ್ಯದಲ್ಲಿರುವ ಸೇತುವೆ ಭಾರಿ ಮಳೆಯಿಂದ ಕೊಚ್ಚಿಹೋಗಿದ್ದು, ಪುನರ್‌ ನಿರ್ಮಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಬಸು 8) 9) 10) 11) 12) 13) ಡೆ: ಶ್ರೀ ನಾಗನಗೌಡ ಕಂದಕೂರು ಅವರು - ಗುರುಮಿಠಕಲ್‌ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳ ರೈತರ ಜಮೀನುಗಳನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯವರು ಕೈಗಾರಿಕೆಗಳ ಸ್ಥಾಪನೆಗಾಗಿ ಒತ್ತುವರಿ ಮಾಡಿಕೊಳ್ಳಲು ನೊಟೀಸ್‌ ನೀಡುತ್ತಿರುವುದರಿಂದ ಸ್ಥಳೀಯ ರೈತರು ಆತಂಕಕ್ಕೆ ಒಳಗಾಗಿರುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಪ್ರಿಯಾಂಕ ಖರ್ಗೆ ಅವರು - ಚಿತ್ತಾಪುರ ವ್ಯಾಪ್ತಿಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನ ವಸತಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಡಾ. ಕೆ. ಅನ್ನದಾನಿ ಅವರು - ಮಳವಳ್ಳಿ ಶಾಲ್ಲೂಕಿನ ಹಲಗೂರು ಹೋಬಳಿಯ ವ್ಯಾಪ್ತಿಯಲ್ಲಿ ರೈತರಿಗೆ ಅನುಕೂಲವಾಗುವಂತೆ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಬಂಡೆಪ್ಪ ಖಾಶೆಂಪೂರ ಅವರು - ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಹಂಚಿಕೆ ಮಾಡಲಾದ ಅನುದಾನವನ್ನು ಕಡಿತಗೊಳಿಸಿ ಪರಿಷ್ಕೃತ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಹೊಸದುರ್ಗ ತಾಲ್ಲೂಕಿನ ವ್ಯಾಪ್ತಿಯ ವಾಣಿ ವಿಲಾಸ ಜಲಾಶಯದ ಹಿನ್ನೀರಿನ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಜಲಸ೦ಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ರಘುಪತಿ ಭಟ್‌ ಅವರು - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಮಂಜೂರಾದ ಜಮೀನುಗಳನ್ನು ಮಾರಾಟಕ್ಕೆ ಅವಕಾಶ ಕಲ್ಪಿಸದೆ ಸ್ವಂತ ವ್ಯವಹಾರಕ್ಕೆ ವಾಣಿಜ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 7. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ರವೀಂದ್ರ ಶ್ರೀಕಂಠಯ್ಯ ಇವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೆ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ದಿನಾಂಕ:13.12.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟ ಗುರುವಾರ, ದಿನಾಂಕ 16ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟಿಗೆ) ್‌ 2 ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ನಾಲ್ಕನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ನಾಲ್ಕನೇ ಪಟ್ಟಿ 3. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು ಡಾ. ಅಶ್ಚಥ್‌ ನಾರಾಯಣ ಸಿ.ಎನ್‌. (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲಾ ಭಿವೃದ್ಧಿ ಸಚಿವರು) ಅವರು:- ಅ) 202ನೆ: ಸಾಲಿನ ವಿಶ್ವೇ ಶ್ವರಯ್ಯ ಇಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಕೆ. ಸುಧಾಕರ್‌ (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಆಯುಷ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯ ುಕವನ್ನು ಮಂಡಿಸುವುದು. ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ, ಪ್ರೌಢಶಿಕ್ಷಣ ಮತ್ತು ಸಕಾಲ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2] ಸಾ 1) 2) 3) 1) 2) 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ವಿ. ಮುನಿಯಪ್ಪ, ಪಿ.ಟಿ. ಪರಮೇಶ್ವರ್‌ ನಾಯಕ್‌, ಟಿ. ರಘುಮೂರ್ತಿ, ಗಣೇಶ್‌ ಪ್ರಕಾಶ್‌ ಹುಕ್ಕೇರಿ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿಯಿಂದ ರೈತರ ಬೆಳ, ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಮನೆಗಳು ಹಾನಿಯಾಗಿದ್ದು, ಜನ ಜಾನುವಾರುಗಳ ಪ್ರಾಣ ಹಾನಿಯಾಗಿರುವುದರಿಂದ ರೈತರು ಹಾಗೂ ರಾಜ್ಯದ ಜನತೆ ಸಂಕಷ್ಟದಲ್ಲಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆ.ಎಂ. ಶಿವಲಿಂಗೇಗೌಡ, ಬೆಳ್ಳಿ ಪ್ರಕಾಶ್‌, ಆರ್‌. ಮಂಜುನಾಥ್‌, ಶ್ರೀಮತಿ ಕೆ. ಪೂರ್ಣಿಮ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಗೊಲ್ಲ ಸಮುದಾಯದ [ee] ಕಾಡುಗೊಲ್ಲ ಉಪ ಪಂಗಡಗಳನ್ನು ಎಸ್‌.ಟಿ. ಸಮುದಾಯಕ್ಕೆ ಸೇರಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಕೆ. ಶ್ರೀನಿವಾಸಗೌಡ, ಕೆ.ಎಸ್‌. ಲಿಂಗೇಶ್‌, ಡಾ. ಕೆ. ಅನ್ನದಾನಿ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಸರ್ಕಾರದ ಸಂಪತ್ತನ್ನು ಲೂಟಿ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 5. ಗಮನ ಸೆಳೆಯುವ ಸೂಚನೆಗಳು ಡಾ. ಜಿ. ಪರಮೇಶ್ವರ್‌ ಅವರು - ರಾಜ್ಯದ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ನಿಗಮಗಳಲ್ಲಿ ವಿಶೇಷವಾಗಿ ಮೀಸಲು ಕ್ಷೇತ್ರಗಳ ಜನರ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ಮತ್ತು ಗುರಿಯ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಮತಿ ರೂಪಕಲಾ ಎಂ. ಅವರು - ಕೆ.ಜಿ.ಎಫ್‌. ನಗರಸಭೆ ವ್ಯಾಪ್ತಿಯಲ್ಲಿನ ಘೋಷಿತ ಕೊಳಚೆ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. * ತೆ/.. 3) 4) ೨) 6) 7) 8) 9) ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಚಿಂತಾಮಣಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಲಂಬಗಿರಿ ಗ್ರಾಮದ ರೈತರ ಜಮೀನುಗಳಿಗೆ ಖಾತೆ ಮತ್ತು ಮ್ಯುಟೇಷನ್‌ಗಳ ಹವಳ ಗಣಕೀಕೃತ ಪಹಣಿಯಲ್ಲಿ ರೈತರ ಹೆಸರನ್ನು ನಮೂದಿಸಿ ಖಾತೆ ಮಾಡಿಕೊಡುವ ಬಗ್ಗೆ ಹಾಗೂ ಎಳ೦ಬಕ್ಕೆ ಕಾರಣವಾಗಿರುವ ಅಧಿಕಾರಿಗಳ ಎರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ನೆಹರು ಓಲೆಕಾರ್‌ ಅವರು - ಸಾರಿಗೆ ಇಲಾಖೆಯಲ್ಲಿ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿ ಎರಡು ವರ್ಷಗಳು ಕಳೆದಿದ್ದರೂ ಸಹ ನೇಮಕಾತಿ ಆದೇಶವನ್ನು ನೀಡದಿರುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಶ್ರೀನಿವಾಸ್‌ ಅವರು - ಮಂಡ್ಯದ ತಹಶೀಲ್ದಾರ್‌ರವರು ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಅಕ್ರಮ ಅಕ್ಕಿ ಚೀಲಗಳು ನಾಪತ್ತೆಯಾಗಿರುವ ಪ್ರಕರಣವನ್ನು ಪೊಲೀಸರು ಮುಚ್ಚಿಹಾಕಲು ಪ್ರಯತ್ನಿಸುತ್ತಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಟಿ. ರಘುಮೂರ್ತಿ ಅವರು - ಚಳ್ಳಕೆರೆ ಕ್ಷೇತ್ರಕ್ಕೆ ಬಗರ್‌ ಹುಕುಂ ಸಮಿತಿಯನ್ನು ಸ್ಥಾಪಿಸಲು ಕ್ರಮವಹಿಸದವರ ಬಗ್ಗೆ ಹಾಗೂ ಈ ವಿಳಂಬದಿಂದ ಅರ್ಹ ಫಲಾನುಭವಿಗಳಿಗೆ ಆಗಿರುವ ತೊಂದರೆಯ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಪಿ. ಮಂಜುನಾಥ್‌ ಅವರು - ಖಾಸಗಿ ಶಾಲಾ ಕಟ್ಟಡದ ಸುರಕ್ಷತೆ ಮತ್ತು ಅಗ್ನಿ ನಂದಕ ಯಂತ್ರದ ಧೃಡೀಕರಣ ಪ್ರಮಾಣ ಪತ್ರಗಳನ್ನು ಪ್ರತಿ ವರ್ಷ ಪಡೆಯಲು ಹಾಗೂ ಖಾಸಗಿ ಶಾಲೆಗಳ ಮಾನ್ಯತೆಯನ್ನು ನವೀಕರಿಸಲು ಆಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ಜಿಲ್ಲೆಯಲ್ಲಿ ಗೋಶಾಲೆ ಇಲ್ಲದಿರುವುದರಿಂದ ಹೈಬ್ರಿಡ್‌ ಗಂಡು ಕರುಗಳನ್ನು ಹಾದಿ ಬೀದಿಯಲ್ಲಿ ಬಿಟ್ಟು ಹೋಗುತ್ತಿದ್ದು, ಅವುಗಳು ಆಹಾರ ಇಲ್ಲದೆ ಸ ಸಾಯತ್ತಿರುವುದರಿಂದ ಗೋಶಾಲೆಯನ್ನು ತೆರೆಯುವ ಬಗ್ಗೆ ಮಾನ್ಯ ಪಶುಸಂಗೋಪನೆ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಎಸ್‌. ಹೂಲಗೇರಿ ಮತ್ತು ಶ್ರೀ ಬಸನಗೌಡ ದದ್ದಲ್‌ ಅವರುಗಳು - 2021-22ನೇ ಸಾಲಿನಲ್ಲಿ ಪ್ರಗತಿ ಕಾಲೋನಿ ಯೋಜನೆಯಡಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು "ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಹಂಚಿಕೆಯಾಗಿರುವ ಅನುದಾನವನ್ನು 'ಹಂಪಡೆದಿರುವ ಬಗ್ಗೆ ಹಾಗೂ ಹಿಂಪಡೆದಿರುವ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಡೆ. 10) 11) 12) 13) -ನ 64. ;- ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌, ಶ್ರೀ ಕೃಷ್ಣ ಬೈರೇಗೌಡ, ಶ್ರೀ ಟಿ. ವೆಂಕಟರಮಣಯ್ಯ ಮತ್ತು ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಮತ್ತು ಇತರರು - ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಎತ್ತಿನಹೊಳೆ ಯೋಜನೆಯ ಅನುಷ್ಠಾನದ ನಿರ್ಲಕ್ಷ್ಯ ಹಾಗೂ ವಿಳಂಬದ ಬಗ್ಗೆ ಹಾಗೂ ಯೋಜನೆಯ ಅವಶ್ಯಕ ಅಂಶಗಳಾದ ಜಲಾಶಯ ನಿರ್ಮಾಣ ಹಾಗೂ ಇತರೆ ಕಾಮಗಾರಿಗಳು ಸಂಪೂರ್ಣವಾಗಿ ಸ್ಥಗಿತವಾಗಿರುವುದರಿ೦ದ ಸ್ವಚ್ಛ ಕುಡಿಯುವ ನೀರು ಮರೀಚಿಕೆಯಾಗಿದ್ದು, ಆ ಭಾಗದ ಜನರುಗಳಿಗೆ ಅನ್ಯಾಯವಾಗಿರುವ ಬಗ್ಗ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಅನಿಲ್‌ ಚಿಕ್ಕಮಾದು ಅವರು - ಹಳೆ ಮೈಸೂರು ಪ್ರಾಂತ್ಯದಲ್ಲಿ ನಾಯಕ ಸಮಾಜದವರಿಗೆ ತಿ ಪ್ರಮಾಣ ಪತ್ರ, ಸಿಂಧುತ್ವ ಪ್ರಮಾಣ ಪತ್ರ ನೀಡುವ ಸ೦ದರ್ಭದಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಿಂದ ಅನಗತ್ಯ ವಿಚಾರಣೆ ನೆಪದಲ್ಲಿ ಉಂಟಾಗಿರುವ ಕಿರುಕುಳ ಹಾಗೂ ಗೊಂದಲಗಳ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಡಾ. ದೇವಾನಂದ್‌ ಹುಲಸಿಂಗ್‌ ಚವ್ಹಾಣ್‌ ಅವರು - ಕಳೆದ ಕೆಲವು ದಶಕಗಳಿಂದ ಪ್ರತಿ ವರ್ಷ ಸಂಭವಿಸುತ್ತಿರುವ ಪ್ರಕೃತಿ ವಿಕೋಪದಿಂದಾಗಿ ವಿಜಯಪುರ ಜಿಲ್ಲೆಯ ಜನರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಈ ಕುರಿತಂತೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಶ್ರೀಮಂತ ಬಾಳಸಾಹೇಬ್‌ ಪಾಟೀಲ್‌ ಅವರು - ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ತೋಟಪಟ್ಟಿ ಗ್ರಾಮಗಳಲ್ಲಿ ವಾಸ ಮಾಡುತ್ತಿರುವ ಜನರ ಮನೆಗಳಿಗೆ 2437 ನಿರಂತರ ಜ್ಯೋತಿ ವಿದ್ಯುತ್‌ ಯೋಜನೆಯಡಿಯಲ್ಲಿ ವಿದ್ಯುತ್‌ ಸಂಪರ್ಕವನ್ನು ಕಲ್ಪಿಸುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. 6. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ರವೀಂದ್ರ ಶ್ರೀಕಂಠಯ್ಯ ಇವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೇ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ದಿನಾಂಕ:13.12.202!ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಥ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸ್ನ್ಕೆ ಸೈಟ್‌ನಲ್ಲಿಯೂ ಸಹ ಪ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 17ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟಿಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಐದನೇ ಪಟ್ಟಿ ಆ) ವರ್ಗಾವಣೆಗೊಂಡ ಪ್ರಶ್ನೆ:- |. ದಿನಾಂಕ: 14.12.2021ರ 2ನೇ ; ಮಾನ್ಯ ಪೌರಾಡಳಿತ, ಸಣ್ಣ ಪಟ್ಟಿಯಿಂದ ವರ್ಗಾವಣೆಗೊಂಡ ಕೈಗಾರಿಕೆಗಳು ಹಾಗೂ ಶ್ರೀ ರಾಮಪ್ಪ ಎಸ್‌. ಇವರ ಚುಕ್ಕೆ ಸಾರ್ವಜನಿಕ ವಲಯ ಗುರುತಿನ ಪ್ರಶ್ನೆ ಸಂಖ್ಯೆ: 19(398) ಉದ್ಯಮಗಳ ಸಚಿವರು 2. ದಿನಾಂಕ: 14.12.2021ರ 2ನೇ ಪಟ್ಟಿಯಿಂದ ವರ್ಗಾವಣೆಗೊಂಡ ಮಾನ್ಯ ನಗರಾಭಿವೃದ್ಧಿ ಶ್ರೀ ಅಭಯ್‌ ಪಾಟೀಲ್‌ ಇವರ ಚುಕ್ಕೆ ಸಚಿವರು ಗುರುತಿನ ಪ್ರಶ್ನೆ ಸಂಖ್ಯೆ: 20(522) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಐದನೇ ಪಟ್ಟಿ 2. ವಿತ್ತೀಯ ಕಾರ್ಯಕಲಾಪಗಳು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021-22ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂಶಿನ ಬೇಡಿಕೆಗಳನ್ನು ಮಂಡಿಸುವುದು. ಆ) 2021-22ನೇ ಸಾಲಿನ ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನಾ ವರದಿಯನ್ನು ಮಂಡಿಸುವುದು. 1 21 .. 3. ಶಾಸನ ರಚನೆ 1.ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಬಿ.ಸಿ. ಪಾಟೀಲ್‌ (ಮಾನ್ಯ ಕೃಷಿ ಸಚಿವರು) ಅವರು:- ಅ) 2021ನೇ ಸಾಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. I. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತು ಅಂಗೀಕರಿಸುವುದು . ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಕೆಲವು ಇನಾಮುಗಳ ರದ್ದಿಯಾತಿ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಬಿ.ಎ. ಬಸವರಾಜ (ಮಾನ್ಯ ನಗರಾಭಿವೃದ್ಧಿ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. a 3/ .. 1) 2) 3) 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ವಿ. ಮುನಿಯಪ್ಪ, ಪಿ.ಟಿ. ಪರಮೇಶ್ವರ್‌ ನಾಯಕ್‌, ಟಿ. ರಘುಮೂರ್ತಿ, ಗಣೇಶ್‌ ಪ್ರಕಾಶ್‌ ಹುಕ್ಕೇರಿ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿಯಿಂದ ರೈತರ ಬೆಳೆ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಮನೆಗಳು ಹಾನಿಯಾಗಿದ್ದು, ಜನ ಜಾನುವಾರುಗಳ ಪ್ರಾಣ ಹಾನಿಯಾಗಿರುವುದರಿ೦ದ ರೈತರು ಹಾಗೂ ರಾಜ್ಯದ ಜನತೆ ಸಂಕಷ್ಟದಲ್ಲಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆ.ಎಂ. ಶಿವಲಿಂಗೇಗೌಡ, ಬೆಳ್ಳಿ ಪ್ರಕಾಶ್‌, ಆರ್‌. ಮಂಜುನಾಥ್‌, ಶ್ರೀಮತಿ ಕೆ. ಪೂರ್ಣಿಮ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಗೊಲ್ಲ ಸಮುದಾಯದ ಕಾಡುಗೊಲ್ಲ ಉಪ ಪಂಗಡಗಳನ್ನು ಎಸ್‌.ಟಿ. ಸಮುದಾಯಕ್ಕೆ ಸೇರಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಕೆ. ಶ್ರೀನಿವಾಸಗೌಡ, ಕೆ.ಎಸ್‌. ಲಿಂಗೇಶ್‌, ಡಾ. ಕೆ. ಅನ್ನದಾನಿ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ [90 ಕೋಟಿ ರೂಪಾಯಿಗಳ ಸರ್ಕಾರದ ಸಂಪತ್ತನ್ನು ಲೂಟಿ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 5. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ರವೀಂದ್ರ ಶ್ರೀಕಂಠಯ್ಯ ಇವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೇ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗೆ [a ದಿನಾಂಕ:13.12.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 20ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಆರನೇ ಪಟ್ಟಿ ಆ) ವರ್ಗಾವಣೆಗೊಂಡ ಪ್ರಶ್ನೆ:- ದಿನಾಂಕ: 14.12.2021ರ 2ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ದೊಡ್ಡಗೌಡರ ಮಹಾಂತೇಶ್‌ ಮಾನ್ಯ ಕಂದಾಯ ಸಚಿವರು ಬಸವಂತರಾಯ್‌ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 22(163) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಆರನೇ ಪಟ್ಟ 2. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. MD -: 2 ಃ- . ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಕೆಲವು ಇನಾಮುಗಳ ರದ್ದಿಯಾತಿ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. - ಡಾ. ಅಶ್ವಥ್‌ ನಾರಾಯಣ ಸಿ.ಎನ್‌, (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು) ಅವರು:- ಅ) 2021ನೇ ಸಾಲಿನ ವಿಶ್ವೇಶ್ವರಯ್ಯ ಇಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಬಿ.ಸಿ. ಪಾಟೀಲ್‌ (ಮಾನ್ಯ ಕೃಷಿ ಸಚಿವರು) ಅವರು:- ಅ) 2021ನೇ ಸಾಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಬಿ.ಎ. ಬಸವರಾಜ (ಮಾನ್ಯ ನಗರಾಭಿವೃದ್ಧಿ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. , ಡಾ. ಕೆ. ಸುಧಾಕರ್‌ (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಆಯುಷ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. . ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ, ಪ್ರೌಢಶಿಕ್ಷಣ ಮತ್ತು ಸಕಾಲ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು. ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. * ತಿ/., 1) 2) 3) 4) 1) ೬ ತಿ;- 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ವಿ. ಮುನಿಯಪ್ಪ, ಪಿ.ಟಿ. ಪರಮೇಶ್ವರ್‌ ನಾಯಕ್‌, ಟಿ. ರಘುಮೂರ್ತಿ, ಗಣೇಶ್‌ ಪ್ರಕಾಶ್‌ ಹುಕ್ಕೇರಿ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿಯಿಂದ ರೈತರ ಬೆಳೆ, ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಮನೆಗಳು ಹಾನಿಯಾಗಿದ್ದು, ಜನ ಜಾನುವಾರುಗಳ ಪ್ರಾಣ ಹಾನಿಯಾಗಿರುವುದರಿಂದ ರೈತರು ಹಾಗೂ ರಾಜ್ಯದ ಜನತೆ ಸಂಕಷ್ಟದಲ್ಲಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆ.ಎಂ. ಶಿವಲಿಂಗೇಗೌಡ, ಬೆಳ್ಳಿ ಪ್ರಕಾಶ್‌, ಆರ್‌. ಮಂಜುನಾಥ್‌, ಶ್ರೀಮತಿ ಕೆ. ಪೂರ್ಣಿಮ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಗೊಲ್ಲ ಸಮುದಾಯದ ಕಾಡುಗೊಲ್ಲ ಉಪ ಪಂಗಡಗಳನ್ನು ಎಸ್‌.ಟಿ. ಸಮುದಾಯಕ್ಕೆ ಸೇರಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಕೆ. ಶ್ರೀನಿವಾಸಗೌಡ, ಕೆ.ಎಸ್‌. ಲಿಂಗೇಶ್‌, ಡಾ. ಕೆ. ಅನ್ನದಾನಿ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಸರ್ಕಾರದ ಸಂಪತ್ತನ್ನು ಲೂಟಿ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಕೆ.ಆರ್‌. ರಮೇಶ್‌ ಕುಮಾರ್‌, ಹೆಚ್‌.ಕೆ. ಪಾಟೀಲ್‌, ಡಾ. ಜಿ. ಪರಮೇಶ್ಚರ್‌, ಕೃಷ್ಣ ಬೈರೇಗೌಡ ಡಾ. ಅಜಯ್‌ ಧರ್ಮಸಿಂಗ್‌ ಹಾಗೂ ಇತರರು - ಕೋವಿಡ್‌ ಸಂದರ್ಭದಲ್ಲಿ ರಾಜ್ಯದಲ್ಲಿ ಎ.ಪಿ.ಎಂ.ಸಿ. ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಜಾನುವಾರು ಹತ್ಯಾ ನಿಷೇಧ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈತರು ಪ್ರತಿಭಟಿಸುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಜರ್ಚೆ. 4. ಗಮನ ಸೆಳೆಯುವ ಸೂಚನೆಗಳು ಡಾ. ಜಿ. ಪರಮೇಶ್ವರ್‌ ಅವರು - ರಾಜ್ಯದ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ನಿಗಮಗಳಲ್ಲಿ ವಿಶೇಷವಾಗಿ ಮೀಸಲು ಕ್ಷೇತ್ರಗಳ ಜನರ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ಮತ್ತು ಗುರಿಯ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 4/.. 2) 3) 4) ೨) 6) 7) 8) - 4 ;- ಶ್ರೀ ಎಂ. ಶ್ರೀನಿವಾಸ್‌ ಅವರು - ಮಂಡ್ಯದ ತಹಶೀಲ್ದಾರ್‌ರವರು ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಅಕ್ರಮ ಅಕ್ಕಿ ಚೀಲಗಳು ನಾಪತ್ತೆಯಾಗಿರುವ ಪ್ರಕರಣವನ್ನು ಪೊಲೀಸರು ಮುಚ್ಚಿಹಾಕಲು ಪ್ರಯತ್ನಿಸುತ್ತಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಎಸ್‌. ಹೂಲಗೇರಿ ಮತ್ತು ಶ್ರೀ ಬಸನಗೌಡ ದದ್ದಲ್‌ ಅವರುಗಳು - 2021-22ನೇ ಸಾಲಿನಲ್ಲಿ ಪ್ರಗತಿ ಕಾಲೋನಿ ಯೋಜನೆಯಡಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಹಂಚಿಕೆಯಾಗಿರುವ ಅನುದಾನವನ್ನು ಹಿಂಪಡೆದಿರುವ ಬಗ್ಗೆ ಹಾಗೂ ಹಿಂಪಡೆದಿರುವ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌, ಶ್ರೀ ಕೃಷ್ಣ ಬೈರೇಗೌಡ, ಶ್ರೀ ಟಿ. ವೆಂಕಟರಮಣಯ್ಯ ಮತ್ತು ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಮತ್ತು ಇತರರು - ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆ೦ಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಎತ್ತಿನಹೊಳೆ ಯೋಜನೆಯ ಅನುಷ್ಟಾನದ ನಿರ್ಲಕ್ಷ್ಯ ಹಾಗೂ ವಿಳಂಬದ ಬಗ್ಗೆ ಹಾಗೂ ಯೋಜನೆಯ ಅವಶ್ಯಕ ಅಂಶಗಳಾದ ಜಲಾಶಯ ನಿರ್ಮಾಣ ಹಾಗೂ ಇತರೆ ಕಾಮಗಾರಿಗಳು ಸಂಪೂರ್ಣವಾಗಿ ಸ್ಥಗಿತವಾಗಿರುವುದರಿಂದ ಸ್ವಚ್ಛ ಕುಡಿಯುವ ನೀರು ಮರೀಚಿಕೆಯಾಗಿದ್ದು, ಆ ಭಾಗದ ಜನರುಗಳಿಗೆ ಅನ್ಯಾಯವಾಗಿರುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಡಾ. ದೇವಾನಂದ್‌ ಫುಲಸಿಂಗ್‌ ಚವ್ಹಾಣ್‌ ಅವರು - ಕಳೆದ ಕೆಲವು ದಶಕಗಳಿಂದ ಪ್ರತಿ ವರ್ಷ ಸಂಭವಿಸುತ್ತಿರುವ ಪ್ರಕೃತಿ ವಿಕೋಪದಿಂದಾಗಿ ವಿಜಯಪುರ ಜಿಲ್ಲೆಯ ಜನರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಈ ಕುರಿತಂತೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಡಾ. ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಅವರು - ಖಾನಾಪುರ ತಾಲ್ಲೂಕಿನಲ್ಲಿ ಅಕಾಲಿಕ ಮಳೆಯಿಂದ ಹಾನಿಗೊಂಡಿರುವ ಭತ್ತದ ಬೆಳೆಗೆ ವೈಜ್ಞಾನಿಕವಾಗಿ ಪರಾಮರ್ಶಿಸಿ ಖರ್ಚನ್ನು ಆಧರಿಸಿ ಪರಿಹಾರ ನಿಗದಿಪಡಿಸುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಸಿ. ಗೌರಿಶಂಕರ್‌ ಅವರು - ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳೆಯರಿಗೆ ಮತ್ತು ಸಾರ್ವಜನಿಕ ಆಸ್ತಿ ಪಾಸಿಗಳಿಗೆ ಹಾನಿಯುಂಟಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಸುನೀಲ್‌ ಬಿಳಿಯ ನಾಯ್ಕ್‌ ಅವರು - ರಾಜ್ಯಾದ್ಯಂತ ಹಾಗೂ ಹೊನ್ನಾವಳಿ ತಾಲ್ಲೂಕು ಪಟ್ಟಣ ಪಂಚಾಯತಿ ಕಾರ್ಯಾಲಯದಲ್ಲಿ ನೀರು ಸರಬರಾಜು ಯೋಜನೆ ನಿರ್ವಹಣೆ ಕಾರ್ಯನಿರ್ವಹಿಸುತ್ತಿರುವವರನ್ನು ಕಿರಿಯ ಇಂಜಿನಿಯರ್‌ ಆಗಿ 2003ರಲ್ಲಿ ನೇಮಕಗೊಳಿಸಿ ಪಟ್ಟಣ ಪಂಜಾಯತ್‌ನ್ನು ಕೆ.ಎಂ.ಆರ್‌.ಪಿ. ಯೋಜನೆಯಡಿ ಸೇರ್ಪಡೆಗೊಳಿಸಿ ಪಟ್ಟಣ ವ್ಯಾಪ್ತಿಯ ಎಲ್ಲಾ ಆಸ್ತಿಗಳನ್ನು ಭೌತಿಕವಾಗಿ ಸರ್ವೇ ಮಾಡಿ ದಾಖಲಿಸಲು ನೋಡಲ್‌ ಇ೦ಜಿನಿಯರ್‌ ಆಗಿ ದಿನಕೂಲಿ ನಿಯಮದ ಮೇರೆಗೆ ನೇಮಕ ಮಾಡಿ ಎರಡು ಹುದ್ದೆಯಲ್ಲಿ ಇಂಜಿನಿಯರ್‌/ನೋಡಲ್‌ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿರುವವರನ್ನು ಕೆಲಸದಿಂದ ತೆಗೆದು ಹಾಕಿರುವುದನ್ನು ರದ್ದುಪಡಿಸಿ ನೌಕರರ ಹಿಂದಿನ ತಾತ್ಕಾಲಿಕ ಸೇವೆಯನ್ನು ಪರಿಗಣಿಸಿ ಖಾಯಂಗೊಳಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 15/೬ 5 9) ಡಾ. ಕೆ. ಶ್ರೀನಿವಾಸಮೂರ್ತಿ ಅವರು - ನೆಲಮಂಗಲ ವಿಧಾನಸಭಾ ಕ್ಷೇತ್ರದ ದಾಬಸ್‌ ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪಘಾತವನ್ನು ಸರಿಯಾಗಿ ವಿಚಾರಣೆ ಮಾಡದೆ ಕಾರು ಚಾಲಕ ಮತ್ತು ಮಾಲೀಕರ ವಿರುದ್ಧ ಅಲ್ಲಿನ ಸಬ್‌ ಇನ್ಸ್‌ಪೆಕ್ಟರ್‌ ರವರು ಸುಳ್ಳು ದೂರು ದಾಖಲಿಸಿ ಜೈಲಿಗೆ ಕಳುಹಿಸಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. 10) ಶೀ ಮಹಾದೇವಪ್ಪ ಶಿವಲಿಂಗಪ್ಪ ಯಾದವಾಡ ಅವರು - ಶ್ರೀ ಶಿವಸಾಗರ ಸಕ್ಕರೆ ಕಾರ್ಬಾನೆಯು ಕಬ್ಬಿನ ಬಿಲ್ಲಿನ ಬಾಕಿಯನ್ನು ಪಾವತಿಸದೇ ಇರುವುದರಿಂದ ರೈತರಿಗೆ ಉಂಟಾಗಿರುವ ತೊಂದರೆಯ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರ ಗಮನ ಸೆಳೆಯುವುದು. 11) ಶ್ರೀ ಹೆಚ್‌.ಕೆ ಪಾಟೀಲ ಅವರು - ಗದಗ-ಬೆಟಗೇರಿ ಅವಳಿ ನಗರದ ಮುಖ್ಯರಸ್ಕೆಯ ಸಿ.ಟಿ.ಎಸ್‌. ಸಂಖ್ಯೆ-4062 ರಲ್ಲಿ ತಾರಾಲಯ ಹಾಗೂ ವಿಜ್ಞಾನ ಕೇಂದ್ರ ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 12) ಶ್ರೀ ಸುರೇಶಗೌಡ ಅವರು - ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈತರುಗಳ ಪಹಣಿಯಲ್ಲಿ ನಮೂದಾಗಿರುವ ತಪ್ಪುಗಳನ್ನು ಸರಿಪಡಿಸುವ ಬಗ್ಗೆ ಹಾಗೂ ತಾಲ್ಲೂಕು ಕಛೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಚಾರದ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 5. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ರವೀಂದ್ರ ಶ್ರೀಕಂಠಯ್ಯ ಇವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೇ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ದಿನಾಂಕ:13.12.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 21ನೇ ಡಿಸೆಂಬರ್‌, 2021 (ಐಟಂ 2 ರಲ್ಲಿ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ ವಿಧೇಯಕವನ್ನು ಮಂಡಿಸುವುದು ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kkla. kar.nic.in/assemblyf/lobflob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 21ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಏಳನೇ ಪಟ್ಟಿ ಆ) ವರ್ಗಾವಣೆಗೊಂಡ ಪ್ರಶ್ನೆ:- ದಿನಾಂಕ: 15.12.2021ರ 3ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ರಘುಪತಿ ಭಟ್‌ ಕೆ. ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 38(609) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಏಳನೇ ಪಟ್ಟಿ 2. ಶಾಸನ ರಚನೆ ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತು ಅಂಗೀಕರಿಸುವುದು 1. ಶ್ರೀ ಬಿ.ಸಿ. ಪಾಟೀಲ್‌ (ಮಾನ್ಯ ಕೃಷಿ ಸಚಿವರು) ಅವರು:- ಅ) 2021ನೇ ಸಾಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಮಾನ್ಯ ಮುಖ್ಯಮಂತ್ರಿಯವರು 2. ಶ್ರೀ ಬಿ.ಎ. ಬಸವರಾಜ (ಮಾನ್ಯ ನಗರಾಭಿವೃದ್ಧಿ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 106 21 -1 2 ;- 3. ಡಾ. ಕೆ. ಸುಧಾಕರ್‌ (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ 1) 2) 3) 4) ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಆಯುಷ್‌ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ, ಪ್ರೌಢಶಿಕ್ಷಣ ಮತ್ತು ಸಕಾಲ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು. ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ವಿ. ಮುನಿಯಪ್ಪ, ಪಿ.ಟಿ. ಪರಮೇಶ್ವರ್‌ ನಾಯಕ್‌, ಟಿ. ರಘುಮೂರ್ತಿ, ಗಣೇಶ್‌ ಪ್ರಕಾಶ್‌ ಹುಕ್ಕೇರಿ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿಯಿಂದ ರೈತರ ಬೆಳೆ, ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಮನೆಗಳು ಹಾನಿಯಾಗಿದ್ದು, ಜನ ಜಾನುವಾರುಗಳ ಪ್ರಾಣ ಹಾನಿಯಾಗಿರುವುದರಿಂದ ರೈತರು ಹಾಗೂ ರಾಜ್ಯದ ಜನತೆ ಸಂಕಷ್ಟದಲ್ಲಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆ.ಎಂ. ಶಿವಲಿಂಗೇಗೌಡ, ಬೆಳ್ಳಿ ಪ್ರಕಾಶ್‌, ಆರ್‌. ಮಂಜುನಾಥ್‌, ಶ್ರೀಮತಿ ಕೆ. ಪೂರ್ಣಿಮ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಗೊಲ್ಲ ಸಮುದಾಯದ ಕಾಡುಗೊಲ್ಲ ಉಪ ಪಂಗಡಗಳನ್ನು ಎಸ್‌.ಟಿ. ಸಮುದಾಯಕ್ಕೆ ಸೇರಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಕೆ. ಶ್ರೀನಿವಾಸಗೌಡ, ಕೆ.ಎಸ್‌. ಲಿಂಗೇಶ್‌, ಡಾ. ಕೆ. ಅನ್ನದಾನಿ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಸರ್ಕಾರದ ಸಂಪತ್ತನ್ನು ಲೂಟಿ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಕೆ.ಆರ್‌. ರಮೇಶ್‌ ಕುಮಾರ್‌, ಹೆಚ್‌.ಕೆ. ಪಾಟೀಲ್‌, ಡಾ. ಜಿ. ಪರಮೇಶ್ವರ್‌, ಕೃಷ್ಣ ಬೈರೇಗೌಡ ಡಾ. ಅಜಯ್‌ ಧರ್ಮಸಿಂಗ್‌ ಹಾಗೂ ಇತರರು - ಕೋವಿಡ್‌ ಸಂದರ್ಭದಲ್ಲಿ ರಾಜ್ಯದಲ್ಲಿ ಎ.ಪಿ.ಎಂ.ಸಿ. ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಜಾನುವಾರು ಹತ್ಯಾ ನಿಷೇಧ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈತರು ಪ್ರತಿಭಟಿಸುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. * 3/ .. 5) 2) 3) 4) 5) ಇ 3- ಶ್ರೀಯುತರುಗಳಾದ ಎ.ಎಸ್‌. ಪಾಟೀಲ್‌ (ನಡಹಳ್ಳಿ), ಪಿ. ರಾಜೀವ್‌, ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ್‌, ಸಿದ್ದು ಸವದಿ, ಮಹದೇವಪ್ಪ ಶಿವಲಿಂಗಪ್ಪ ಯಾದವಾಡ ಹಾಗೂ ಇತರರು - ಕರ್ನಾಟಕ ಏಕೀಕರಣದ ನಂತರ ಕರ್ನಾಟಕ/ಉತ್ತರ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿಯ ವ್ಯತ್ಯಾಸ/ ತಾರತಮ್ಯ ಆಗಿರುವ ಬಗ್ಗೆ ಹಾಗೂ ಅದಕ್ಕೆ ಪರಿಹಾರವನ್ನು ಕಂಡುಹಿಡಿಯುವ ಅಗತ್ಯತೆ ಕುರಿತಂತೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 4. ಗಮನ ಸೆಳೆಯುವ ಸೂಚನೆಗಳು ಡಾ. ಜಿ. ಪರಮೇಶ್ವರ್‌ ಅವರು - ರಾಜ್ಯದ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ನಿಗಮಗಳಲ್ಲಿ ವಿಶೇಷವಾಗಿ ಮೀಸಲು ಕ್ಷೇತ್ರಗಳ ಜನರ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ಮತ್ತು ಗುರಿಯ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಡಾ. ಕೆ. ಶ್ರೀನಿವಾಸಮೂರ್ತಿ ಅವರು - ನೆಲಮಂಗಲ ವಿಧಾನಸಭಾ ಕ್ಷೇತ್ರದ ದಾಬಸ್‌ ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪಘಾತವನ್ನು ಸರಿಯಾಗಿ ವಿಚಾರಣೆ ಮಾಡದೆ ಕಾರು ಚಾಲಕ ಮತ್ತು ಮಾಲೀಕರ ವಿರುದ್ಧ ಅಲ್ಲಿನ ಸಬ್‌ ಇನ್ಸ್‌ಪೆಕ್ಟರ್‌ ರವರು ಸುಳ್ಳು ದೂರು ದಾಖಲಿಸಿ ಜೈಲಿಗೆ ಕಳುಹಿಸಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳನ್ನು ಹೊಂದಿದ ಐಟಐಗಳಿಗೆ State Council Vocational Training ಸಂಯೋಜನೆಯನ್ನು ಸ್ಥಗಿತಗೊಳಿಸಿರುವ ಬಗ್ಗೆ ಹಾಗೂ ಖಾಸಗಿ ಐಟಿಐ ಕಾಲೇಜುಗಳಿಗೆ National Council Vocational Training ಯಿಂದ ಪರಿವೀಕ್ಷಣೆ ನಂತರ ಅನುಮತಿ ಪಡೆದು ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪ್ರವೇಶಾತಿ ನೀಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು - ಅಕಾಲಿಕ ಮಳೆಯಿಂದಾಗಿ ಹೊಸಕೋಟೆ ತಾಲ್ಲೂಕಿನಲ್ಲಿ ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳ ನವೀಕರಣ ಮರು ನಿರ್ಮಾಣ ಹಾಗೂ ಇತರೆ ಕಾಮಗಾರಿಗಳ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ, ಡಾ.ಅಜಯ್‌ ಧರ್ಮಸಿಂಗ್‌, ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಮತ್ತು ಶ್ರೀ ಈ. ತುಕಾರಾಂ ಅವರುಗಳು - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ ನಿಗಮಗಳ ಮುಖಾಂತರ ನೀಡುತ್ತಿದ್ದ ಅನುದಾನವನ್ನು ಹಿಂದಿನ ವರ್ಷಗಳಿಗೆ ಹೋಲಿಸಿದರೆ ತೀವ್ರವಾಗಿ ಕಡಿತಗೊಳಿಸುತ್ತಿರುವುದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಏಳಿಗೆಗೆ ಆಗುತ್ತಿರುವ ಹಿನ್ನಡೆಯ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. “ke 6) 7) 8) 9) 10) 11) 12) “4 ಶ್ರೀ ಪ್ರಸಾದ್‌ ಅಬ್ಬಯ್ಯ ಅವರು - ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ಯೋಜನೆಯು ನಿಧಾನಗತಿಯಿಂದ ಸಾಗುತ್ತಿರುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರರೆಡ್ಡಿ ಅವರು - ಬೆಂಗಳೂರು ನಗರದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ ನಡೆಯುತ್ತಿರುವ 1110 ಕೇಬಲ್‌ ಅಳವಡಿಕೆ ಕಳಪೆ ಕಾಮಗಾರಿಯ ಕುರಿತಂತೆ ತನಿಖೆ ನಡೆಸುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಆನಂದ ಸಿದ್ದು ನ್ಯಾಮಗೌಡ ಅವರು - ಜಮಖಂಡಿ ಮತಕ್ಷೇತ್ರದ ಅಡಿಹುಡಿ-ತೊದಲಬಾಗಿ ಏತ ನೀರಾವರಿ ಯೋಜನೆಯ ಸಿಮೆಂಟ್‌ ಪೈಪುಗಳು ಹಾಳಾಗಿದ್ದು ಹೊಸ ಪಿ.ಎಸ್‌.ಇ. ಪೈಪುಗಳನ್ನು ಅಳವಡಿಸುವ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಅಶ್ವಿನ್‌ ಕುಮಾರ್‌ ಎಂ. ಅವರು - ತಲಕಾಡು ಹಾಗೂ ಸುತ್ತಮುತ್ತಲಿರುವ ಇತರೆ ಪ್ರವಾಸಿ ಕೇಂದ್ರಗಳ ವೀಕ್ಷಣೆಗೆ ಕೆ.ಎಸ್‌.ಟಿ.ಡಿ.ಸಿ. ನಿಗಮದ ವತಿಯಿಂದ ಬೆಂಗಳೂರು ನಗರದಿಂದ ಟೂರ್‌ ಪ್ಯಾಕೇಜ್‌ ಆಯೋಜಿಸುವ ಬಗ್ಗೆ ಮಾನ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರ ಸ್ವಾಮಿ ಅವರು - ಹಾಸನ ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಎನ್‌.ಹೆಜ್‌.ಎ.ಐ. ಇಂದ ಪುನರ್‌ ನಿರ್ಮಾಣವಾಗುತ್ತಿರುವ 47 ಕಿ.ಮೀ. ರಸ್ತೆಯ ಕಾಮಗಾರಿಯು ಕಳಪೆಯಿಂದ ಕೂಡಿರುವ ಬಗ್ಗೆ ಹಾಗೂ ಕಾಮಗಾರಿಯನ್ನು ಚುರುಕುಗೊಳಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಕೆ. ರಘುಪತಿ ಭಟ್‌, ದಿನಕರ ಕೇಶವ ಶೆಟ್ಟ ಡಿ.ವೇದವ್ಯಾಸ ಕಾಮತ್‌, ಡಾ. ಭರತ್‌ಶೆಟ್ಟಿ ವೈ. ಸುನಿಲ್‌ ಬಿಳಿಯಾ ನಾಯಕ್‌ ಹಾಗೂ ಇತರರು - ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ಗುಂಟೆಗಿಂತ ಕಡಿಮೆ ವಿಸ್ತೀರ್ಣ ಹೊಂದಿರುವ ಸರ್ವೇ ನಂಬರ್‌ಗಳನ್ನು ಸೃಜಿಸುವುದನ್ನು ತಡೆಹಿಡಿದು ಈ ವಿಸ್ತೀರ್ಣಕ್ಕೆ ॥ ೫ ನಕ್ಷೆಗಳನ್ನು ತಯಾರಿಸುವಂತಿಲ್ಲ ಹಾಗೂ ವಿತರಿಸುವಂತಿಲ್ಲ ಎಂದು ಹೊರಡಿಸಲಾಗಿರುವ ಆದೇಶದಲ್ಲಿನ ನಿಯಮವನ್ನು ಸಡಿಲಿಸಿ/ಮಾರ್ಪಡಿಸಿ ಆರ್ಥಿಕವಾಗಿ ಹಿಂದುಳಿದವರು ಮತ್ತು ಸಾಮಾನ್ಯ ವರ್ಗದವರು ವಾಸ್ತವ್ಯದ ಮನೆಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಪಿ.ಟಿ. ಪರಮೇಶ್ವರ ನಾಯ್ಕ್‌ ಅವರು - ವಿಜಯನಗರ ಜಿಲ್ಲೆ ಹಡಗಲಿ ಪಟ್ಟಣದಲ್ಲಿ ಕನಕ ಭವನ ನಿರ್ಮಾಣ ಮಾಡಲು ದಾನಪತ್ರ ನೊಂದಣಿಯಾಗಿರುವ ಪ್ರಕಾರ ಕುರುಬ ಸಂಘದ ಹೆಸರಿಗೆ ಖಾತೆಯನ್ನು ಮಾಡಲು ಆದೇಶ ನೀಡುವ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. *ರೆ/.. 13) 14) 15) 16) 17) 18) 19) - 5;- ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳಲ್ಲಿರುವ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು, ಪಾಲಿಟೆಕ್ನಿಕ್‌ ಕಾಲೇಜು, ಪ್ರಥಮ ದರ್ಜೆ ಕಾಲೇಜು, ಪ್ರಥಮ ದರ್ಜೆ ಮಹಿಳಾ ಕಾಲೇಜು, ಮಹಿಳಾ ಪಾಲಿಟೆಕ್ನಿಕ್‌, ಮಹಿಳಾ ಗೃಹ ವಿಜ್ಞಾನ ಕಾಲೇಜು ಮತ್ತು ಕಾನೂನು ಕಾಲೇಜುಗಳ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಹಾಗೂ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಲಾಭಿವೃದಿ ರ ಯುವುದು. ರ ಲ ಶ್ರೀ ಕೆಜೆ. ಜಾರ್ಜ್‌ ಅವರು - ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಡಿಎ ವತಿಯಿಂದ ಬಡಾವಣೆಗಳನ್ನು ನಿರ್ಮಿಸುವ ಉದ್ದೇಶಕ್ಕಾಗಿ ಭೂ ಸ್ಪಾಧೀನಪಡಿಸಿಕೊಂಡಿರುವ ಜಮೀನುಗಳನ್ನು ನಿಯಮಬಾಹಿರವಾಗಿ ಭೂಸ್ಥಾಧೀನದಿಂದ ಡಿನೋಟಿಫಿಕೇಷನ್‌ ಮಾಡಿರುವುದನ್ನು ರದ್ದುಪಡಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಮತಿ ರೂಪಕಲಾ ಎಂ. ಅವರು - ಕೆ.ಜಿ.ಎಫ್‌. ನಗರದಲ್ಲಿ ಖಾಲಿಯಿರುವ ಪೊಲೀಸ್‌ ಅಧೀಕ್ಷಕರ ಹುದ್ದೆಯನ್ನು ಭರ್ತಿ ಮಾಡುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು, ಶ್ರೀ ಸಿದ್ದು ಸವದಿ ಅವರು - ತಳವಾರ ಮತ್ತು ಪರಿವಾರ ಸಮಾಜದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ್‌ ಪಾಟೀಲ್‌ ಅವರು - ಕೇಂದ್ರ ರಕ್ಷಣಾ ಇಲಾಖೆಯ ವಶದಲ್ಲಿರುವ ಬೆಳಗಾವಿ ಗ್ರಾಮದ ಸರ್ವೆ ನಂಬರ್‌ 1034ರಿಂದ 1349ರಲ್ಲಿರುವ ಸರ್ಕಾರಿ ಜಮೀನನ್ನು ರಾಜ್ಯ ಸರ್ಕಾರಕ್ಕೆ ವಾಪಸ್ಸು ಪಡೆದು ಐಟಿ ಪಾರ್ಕ್‌/ಸೆಮಿ ಕಂಡಕ್ಟರ್‌ ಪಾರ್ಕ್‌ ಸ್ಥಾಪಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ಚನ್ನರಾಯಣಪಟ್ಟಣ ತಾಲ್ಲೂಕು ಹಿರೀಸಾವೆ ಹೋಬಳಿ ಎಂ.ಬಿ. ಕಾವಲು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಲಾಗಿರುವ 66/11 ಕೆ.ವಿ. ವಿದ್ಯುತ್‌ ವಿತರಣ ಕೇಂದ್ರದ ಕಾಮಗಾರಿ ಚಾಲನಾ ಪ್ರಕ್ರಿಯೆ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಹರೀಶ್‌ ಪೂಂಜ ಅವರು - ಅಡಿಕೆ ಬೆಳೆಯ ಹಳದಿ ರೋಗಕ್ಕೆ ಬಿಡುಗಡೆಯಾಗಿರುವ ಅನುದಾನದ ಬಳಕೆ ಹಾಗೂ ಇದರ ಉಪಯೋಗ ಪಡೆದಿರುವ ಫಲಾನುಭವಿ ರೈತರ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. *೮/.. 20) 21 22) 23) 24) 25) -“6:- ಶ್ರೀ ಶ್ರೀಮಂತ ಬಾಳಸಾಹೇಬ್‌ ಪಾಟೀಲ್‌ ಅವರು - ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕೆರೆಗಳಿಗೆ ಕೃಷ್ಣಾ ನದಿಯಿಂದ ನೀರು ತುಂಬುವ ಯೋಜನೆಯ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ಥಾಮಿ ಅವರು - ರಾಜ್ಯದಲ್ಲಿನ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಮಾಸ್ಟರ್‌ ಪ್ಲ್ಯಾನ್‌ ಮಂಜೂರಾತಿಯಾಗಿಲ್ಲವೆಂದು ಯಾವುದೇ ಭೂ ಪರಿವರ್ತನೆ, ನಕ್ಷೆ ಮತ್ತು ಬಡಾವಣೆಗಳಿಗೆ ಮಂಜೂರಾತಿ ನೀಡದಿರುವುದರಿಂದ ಉದ್ಭವಿಸಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. ಶ್ರೀ ಸಂಜೀವ ಮಟಂದೂರು ಅವರು - ಕೃಷಿ ಪತ್ತಿನ ಸಹಕಾರಿ ಸಂಘಗಳು ನೀಡುವ ಸಾಲವನ್ನು ನೋಂದಣಿ ಇಲಾಖೆ ಮೂಲಕ ಅಡಮಾನ ಮಾಡಿಕೊಳ್ಳುವ ವ್ಯವಸ್ಥೆಯನ್ನು ಪರಿಷ್ಕರಿಸಿ ಸಹಕಾರ ಸಂಘಗಳ ಮುಖಾಂತರ ಅಡಮಾನ ನೋಂದಣಿ ಮಾಡಿಸಲು ಸಿದ್ಧಪಡಿಸಿರುವ ತಂತ್ರಾಂಶದಿಂದಾಗಿ ಸಾಕಷ್ಟು ಅಡಚಣೆಗಳು ಉಂಟಾಗುತ್ತಿರುವುದರಿಂದ ಕೃಷಿಕರು ಸಾಲ ಪಡೆಯುವಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಸಾ.ರಾ. ಮಹೇಶ್‌ ಅವರು - ಕೆ.ಆರ್‌.ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಚುಂಚನಕಟ್ಟೆಯ ಸ್ಥಳೀಯ ಹಾಗೂ ಸುತ್ತಮುತ್ತಲಿನ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಸ್ಥಗಿತಗೊಂಡಿರುವ ಶ್ರೀರಾಮ ಸಹಕಾರ ಸಕ್ಕರೆ ಕಾರ್ಹಾನೆಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚೆವರ ಗಮನ ಸೆಳೆಯುವುದು. ಶ್ರೀ ಎಂ. ಚಂದ್ರಪ್ಪ ಅವರು - ವಿಶ್ವೇಶ್ವರಯ್ಯ ಜಲ ನಿಗಮದಿಂದ ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಗಳಲ್ಲಿ ಮಂಜೂರಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯು ಅಪೂರ್ಣವಾಗಿರುವುದರಿಂದ ಆ ಭಾಗದ ಜನರಿಗೆ ತೊಂದರೆಯಾಗಿರುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಅಮರೇಗೌಡ ಲಿಂಗನಗೌಡ ಪಾಟೀಲ್‌ ಬಯ್ಯಾಪುರ ಅವರು - 6 ರಿಂದ 8ನೇ ತರಗತಿಯ ಪದವೀಧರ ಶಿಕ್ಷಕ ವೃಂದ ಮತ್ತು ನೇಮಕಾತಿ ನಿಯಮದಂತೆ ಪದವಿಯನ್ನು ಪ್ರತಿ ವಿಷಯದಲ್ಲಿ ಕನಿಷ್ಟ ಶೇಕಡ 50 ಅಂಕಗಳನ್ನು ಪಡೆಯಬೇಕೆಂಬ ನಿಯಮದಿಂದ ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶದಿಂದ ಅಭ್ಯರ್ಥಿಗಳು ವಂಚಿತರಾಗುತ್ತಿರುವುದರಿಂದ ನಿಯಮಗಳನ್ನು ಸಡಿಲಿಸುವ ಬಗ್ಗೆ ಹಾಗೂ 6 ರಿಂದ 8ನೇ ತರಗತಿಯ ಪದವೀಧರ ಶಿಕ್ಷಕ ವೃಂದ ಮತ್ತು ನೇಮಕಾತಿ ಪರೀಕ್ಷೆ ಪತ್ರಿಕೆ 2 ಮತ್ತು 3ರಲ್ಲಿ ಕನಿಷ್ಟ ಅಂಕಗಳನ್ನು ಪಡೆಯುವ ನಿರ್ಬಂಧವನ್ನು ತೆಗೆದು ಅರ್ಹತೆ ಆಧಾರದ ಮೇಲೆ ಸಿ.ಇ.ಟಿ. ಮೂಲಕ ನೇಮಕಾತಿ ಮಾಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. Py 7 26) ಡಾ. ಭರತ್‌ ಶೆಟ್ಟಿ ವೈ. ಅವರು - ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿನ ಮಹಾನಗರ ಉೃ a] ಪಾಲಿಕೆಯ ವ್ಯಾಪ್ತಿಯಲ್ಲಿ ಕುಂಠಿತಗೊಂಡಿರುವ ಸುರತ್ಕಲ್‌ ಮಾರುಕಟ್ಟೆ ಕಟ್ಟಡ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. 27 ಶೀ ದೊಡ್ಡನಗೌಡ ಜಿ. ಪಾಟೀಲ್‌ ಅವರು - ಬಾಗಲಕೋಟೆ ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಿಥಿಲಗೊಂಡಿರುವ ಶಾಲಾ ಕಟ್ಟಡಗಳನ್ನು ನಿರ್ಮಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. 5, ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ರವೀಂದ್ರ ಶ್ರೀಕಂಠಯ್ಯ ಇವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೆ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ದಿನಾಂಕ:13.12.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm 1) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 22ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 1.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಎಂಟನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಎಂಟನೇ ಪ 2. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್‌, ಕೃಷ್ಣ ಬೈರೇಗೌಡ, ಈಶ್ವರ್‌ ಖಂಡ್ರೆ, ಮಹಾಂತೇಶ್‌ ಕೌಜಲಗಿ ಹಾಗೂ ಇತರರು - ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕೃಷ್ಣಾ ಮೇಲ್ದಂಡೆ, ಮಹಾದಾಯಿ ತಿರುವು, ಕಾರಂಜಾ ಯೋಜನೆ ಮತ್ತು ಸಿಂಗಟಾಲೂರು ಏತ ನೀರಾವರಿ ಯೋಜನೆಗಳನ್ನು ಆದ್ಯತೆಯ ಮೇಲೆ ಅನುಷ್ಠಾನಗೊಳಿಸುವ ಬಗ್ಗೆ ಹಾಗೂ ಶ್ರೀಯುತರುಗಳಾದ ಎ.ಎಸ್‌. ಪಾಟೀಲ್‌ (ನಡಹಳ್ಳಿ), ಪಿ. ರಾಜೀವ್‌, ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ್‌, ಸಿದ್ದು ಸವದಿ, ಮಹದೇವಪ್ಪ ಶಿವಲಿಂಗಪ್ಪ ಯಾದವಾಡ ಹಾಗೂ ಇತರರು - ಕರ್ನಾಟಕ ಏಕೀಕರಣದ ನಂತರ ಕರ್ನಾಟಕ/ಉತ್ತರ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿಯ ವ್ಯತ್ಯಾಸ/ ತಾರತಮ್ಯ ಆಗಿರುವ ಬಗ್ಗೆ ಹಾಗೂ ಅದಕ್ಕೆ ಪರಿಹಾರವನ್ನು ಕಂಡುಹಿಡಿಯುವ ಅಗತ್ಯತೆ ಕುರಿತಂತೆ ಹಾಗೂ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಡಿ.ಸಿ. ತಮ್ಮಣ್ಣ, ಹೆಚ್‌.ಕೆ. ಕುಮಾರಸ್ಥಾಮಿ, ಹೆಚ್‌.ಡಿ. ರೇವಣ್ಣ ಹಾಗೂ ಇತರರು - ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕೃಷ್ಣಾ ಮೇಲ್ದಂಡೆ, ಮಹಾದಾಯಿ ಹಾಗೂ ಮೇಕೆದಾಟು ಯೋಜನೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಗಳ ಮೇಲೆ ಚರ್ಚೆ ಡಿ ಸ ಇ 2 ;- 2) ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಕೆ. ಶ್ರೀನಿವಾಸಗೌಡ, ಕೆಎಸ್‌. ಲಿಂಗೇಶ್‌, ಡಾ. ಕೆ. ಅನ್ನದಾನಿ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಸರ್ಕಾರದ ಸಂಪತ್ತನ್ನು ಲೂಟಿ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಜರ್ಚೆ. 3) ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಕೆ.ಆರ್‌. ರಮೇಶ್‌ ಕುಮಾರ್‌, ಹೆಚ್‌.ಕೆ. ಪಾಟೀಲ್‌, ಡಾ. ಜಿ. ಪರಮೇಶ್ವರ್‌, ಕೃಷ್ಣ ಬೈರೇಗೌಡ ಡಾ. ಅಜಯ್‌ ಧರ್ಮಸಿಂಗ್‌ ಹಾಗೂ ಇತರರು - ಕೋವೀಡ್‌ ಸಂದರ್ಭದಲ್ಲಿ ರಾಜ್ಯದಲ್ಲಿ ಜಾರಿಗೆ ತಂದಿರುವ ಎ.ಪಿ.ಎಂ.ಸಿ. ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಜಾನುವಾರು ಹತ್ಯಾ ನಿಷೇಧ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈತರು ಪ್ರತಿಭಟಿಸುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 3. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಗಮನ ಸೆಳೆಯುವ ಸೂಚನೆಗಳು ) ಡಾ. ಜಿ. ಪರಮೇಶ್ನರ್‌ ಅವರು - ರಾಜ್ಯದ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ನಿಗಮಗಳಲ್ಲಿ ವಿಶೇಷವಾಗಿ ಮೀಸಲು ಕ್ಷೇತ್ರಗಳ ಜನರ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ಮತ್ತು ಗುರಿಯ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 2) ಡಾ. ಕೆ. ಶ್ರೀನಿವಾಸಮೂರ್ತಿ ಅವರು - ನೆಲಮಂಗಲ ವಿಧಾನಸಭಾ ಕ್ಷೇತ್ರದ ದಾಬಸ್‌ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪಘಾತವನ್ನು ಸರಿಯಾಗಿ ವಿಚಾರಣೆ ಮಾಡದೆ ಕಾರು ಚಾಲಕ ಮತ್ತು ಮಾಲೀಕರ ವಿರುದ್ಧ ಅಲ್ಲಿನ ಸಬ್‌ ಇನ್ಸ್‌ಪೆಕ್ಟರ್‌ರವರು ಸುಳ್ಳು ದೂರು ದಾಖಲಿಸಿ ಜೈಲಿಗೆ ಕಳುಹಿಸಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಡಿ 3) 4) 5) 6) 7) ತಿ: ಶ್ರೀ ಕೃಷ್ಣ ಬೈರೇಗೌಡ, ಡಾ.ಅಜಯ್‌ ಧರ್ಮಸಿಂಗ್‌, ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಮತ್ತು ಶ್ರೀ ಈ. ತುಕಾರಾಂ ಅವರುಗಳು - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ ನಿಗಮಗಳ ಮುಖಾಂತರ ನೀಡುತ್ತಿದ್ದ ಅನುದಾನವನ್ನು ಹಿಂದಿನ ವರ್ಷಗಳಿಗೆ ಹೋಲಿಸಿದರೆ ತೀವ್ರವಾಗಿ ಕಡಿತಗೊಳಿಸುತ್ತಿರುವುದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಏಳಿಗೆಗೆ ಆಗುತ್ತಿರುವ ಹಿನ್ನಡೆಯ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಎನ್‌.ಹೆಚ್‌.ಎ.ಐ.ನಿಂದ ಪುನರ್‌ ನಿರ್ಮಾಣವಾಗುತ್ತಿರುವ 47 ಕಿ.ಮೀ. ರಸ್ತೆಯ ಕಾಮಗಾರಿಯು ಕಳಪೆಯಿಂದ ಕೂಡಿರುವ ಬಗ್ಗೆ ಹಾಗೂ ಕಾಮಗಾರಿಯನ್ನು ಚುರುಕುಗೊಳಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಕೆ. ರಘುಪತಿ ಭಟ್‌, ದಿನಕರ್‌ ಕೇಶವ ಶೆಟ್ಟಿ, ಡಿ. ವೇದವ್ಯಾಸ ಕಾಮತ್‌, ಡಾ. ಭರತ್‌ಶೆಟ್ಟಿ ವೈ ಸುನಿಲ್‌ ಬಿಳಿಯಾ ನಾಯಕ್‌ ಹಾಗೂ ಇತರರು - ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ಗುಂಟೆಗಿಂತ ಕಡಿಮೆ ವಿಸ್ಕೀರ್ಣ ಹೊಂದಿರುವ ಸರ್ವೇ ನಂಬರ್‌ಗಳನ್ನು ಸೃಜಿಸುವುದನ್ನು ತಡೆಹಿಡಿದು ಈ ವಿಸ್ತೀರ್ಣಕ್ಕೆ ॥ 5 ನಕ್ಷೆಗಳನ್ನು ತಯಾರಿಸುವಂತಿಲ್ಲ ಹಾಗೂ ವಿತರಿಸುವಂತಿಲ್ಲ ಎಂದು ಹೊರಡಿಸಲಾಗಿರುವ ಆದೇಶದಲ್ಲಿನ ನಿಯಮವನ್ನು ಸಡಿಲಿಸಿ/ಮಾರ್ಪಡಿಸಿ ಆರ್ಥಿಕವಾಗಿ ಹಿಂದುಳಿದವರು ಮತ್ತು ಸಾಮಾನ್ಯ ವರ್ಗದವರು ವಾಸ್ತವ್ಯದ ಮನೆಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವಿ. ವೀರಭದ್ರಯ್ಯ ಅವರು - ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕಾಗಿ ಭೂ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಯೋಜನಾ ನಕ್ಷೆಯ ರೀತ್ಯಾ ಯಾವ ಯಾವ ಉದ್ದೇಶಕ್ಕಾಗಿ ಭೂಸ್ಥಾಧೀನ ಪಡಿಸಿಕೊಳ್ಳಲಾಗಿದೆಯೋ ಅದನ್ನು ಮರೆಮಾಚಿ ಪ್ರಾಧಿಕಾರದ ಅಧಿಕಾರಿಗಳು ನಿವೇಶನಗಳನ್ನು ರಚಿಸಿ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿಗಳನ್ನು ನಷ್ಟವು೦ಟು ಮಾಡಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಡಾ. ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ಪಟ್ಟಣ ವ್ಯಾಪ್ತಿಯಲ್ಲಿನ ಕೈಗಾರಿಕಾ ಪ್ರದೇಶದಿಂದ ಹರಿದು ಬರುವ ರಾಸಾಯನಿಕ ತುಂಬಿದ ಕೊಳಚೆ ನೀರನ್ನು ಶುದ್ದೀಕರಿಸಿ ಗೊಟ್ಟಿಗೆರೆ ಹಾಗೂ ಬೇಗೂರು ಕೆರೆಗಳಿಗೆ ಬಿಡಲು ಎಸ್‌.ಟಿ.ಪಿ. ಪ್ಲಾಂಟ್‌ ಅಳವಡಿಸುವ ಬಗ್ಗೆ ಹಾಗೂ ಇದರಿಂದ ತೊಂದರೆಗೆ ಒಳಗಾಗಿರುವ ರೈತರುಗಳಿಗೆ ಪರಿಹಾರವನ್ನು ನೀಡುವ ಬಗ್ಗೆ ಮಾನ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವರ ಗಮನ ಸೆಳೆಯುವುದು. A ss 8) 9) 10) 11) 12) 13) 14) “4 ;- ಶ್ರೀ ಸುರೇಶ್‌ ಗೌಡ ಅವರು - ನಾಗಮಂಗಲ ತಾಲ್ಲೂಕು ಮತ್ತು ಮದ್ದೂರು ತಾಲ್ಲೂಕಿನ ಕೊಪ್ಪ ಹೋಬಳಿಯ ವೃತ್ತ ಒಂದು ಮತ್ತು ಎರಡರಲ್ಲಿ ಬಗರ್‌ ಹುಕುಂ ಸಮಿತಿಯು ಆಯ್ಕೆ ಮಾಡಿರುವ ಅರ್ಹ ಫಲಾನುಭವಿಗಳಿಗೆ ಸಾಗುವಳಿ ಚೀಟಿ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ್‌ ಕೇಶವ ಶೆಟ್ಟಿ ಅವರು - ರಾಜ್ಯದಲ್ಲಿನ ನೇಕಾರರಿಗೆ ನೀಡುವ ಸೌಲಭ್ಯಗಳನ್ನು ಕರಾವಳಿ ಪ್ರದೇಶದ ಮೀನುಗಾರರಿಗೂ ಸಹ ನೀಡುವ ಬಗ್ಗೆ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಶ್ರೀ ರಾಮಲಿಂಗಾರೆಡ್ಡಿ ಅವರು - ರಾಜ್ಯದಲ್ಲಿ ಕೊರೋನಾ ಕಾರಣದಿಂದ ಸ್ಥಗಿತಗೊಳಿಸಿದ್ದ ನೇಮಕಾತಿ ಪ್ರಕ್ರಿಯೆಯನ್ನು ಪೊಲೀಸ್‌ ಇಲಾಖೆಯು ಈಗ ಮುಂದುವರೆಸಿದ್ದು, ಇತರೆ ರಾಜ್ಯಗಳಂತೆ ನೇಮಕಾಶಿಯ ಗರಿಷ್ಟ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಟಿ. ರಘುಮೂರ್ತಿ, ಸತೀಶ್‌ ಲ. ಜಾರಕಿಹೊಳಿ, ಬಸನಗೌಡ ದದ್ದಲ, ಅನಿಲ್‌ ಕುಮಾರ್‌ ಸಿ. ಹಾಗೂ ಇತರರು - ಪರಿಶಿಷ್ಟ ಪಂಗಡದ ಜನಾಂಗದವರಿಗೆ ಶಿಕ್ಷಣ ಮತ್ತು ಉದ್ಯೋಗಾವಕಾಶಕ್ಕೆ ಸಂಬಂಧಿಸಿದಂತೆ ಮೀಸಲಾತಿಯನ್ನು 3% ಯಿಂದ 7.5%ಗೆ ಹೆಚ್ಚಿಸುವ ಸಲುವಾಗಿ ರಚೆಸಿದಂತಹ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್‌ ಸಮಿತಿ ಅಂತಿಮ ವರದಿಯನ್ನು ಸಲ್ಲಿಸಿದ್ದರೂ ಈ ಬಗ್ಗೆ ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಜಿಟಿ. ದೇವೇಗೌಡ ಅವರು - ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಉಳುಮೆ ಮಾಡುತ್ತಿರುವ ರೈತರಿಗೆ 2014ರ ಆದೇಶದನ್ವಯ ಬಗರ್‌ ಹುಕುಂ ಸಾಗುವಳಿ ಚೀಟಿ ನೀಡಲು ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ತನ್ನೀರ್‌ ಸೇಠ್‌ ಅವರು - ಮೈಸೂರು ನಗರ ನರಸಿಂಹರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜ್ಯೋತಿನಗರ ಬಡಾವಣೆಯಲ್ಲಿ ನಿರ್ಮಿಸಿರುವ ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮ ದೇವಸ್ಥಾನವನ್ನು ಅಕ್ರಮವಾಗಿ ಪೊಲೀಸ್‌ ಇಲಾಖೆಗೆ ಸೇರಿದ ಜಮೀನಿನಲ್ಲಿ ನಿರ್ಮಿಸಲಾಗಿದೆ ಎಂದು ದೇವಸ್ಥಾನದ ಬಾಗಿಲಿಗೆ ಬೀಗ ಹಾಕಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ದೈನಂದಿನ ಪೂಜಾ ಕಾರ್ಯಗಳಿಗೆ ಅಡ್ಡಿಯನ್ನುಂಟು ಮಾಡಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ರಿಜ್ಜಾನ್‌ ಅರ್ಷದ್‌ ಅವರು - ಬೆಂಗಳೂರಿನ ವರ್ತೂರು ಪೊಲೀಸ್‌ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ದೌರ್ಜನ್ಯದಿಂದ ಒಬ್ಬ ಯುವಕ ಕೈ ಕಳೆದುಕೊಂಡ ಅಮಾನವೀಯ ಘಟನೆಯ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. * 5/ .. 15) ಶ್ರೀ ಎ.ಎಸ್‌. ಜಯರಾಮ್‌ (ಮಸಾಲ ಜಯರಾಮ್‌) ಅವರು - ತುಮಕೂರು ಜಿಲ್ಲೆ ತುರುವೇಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಬ್ಬಿ ತಾಲ್ಲೂಕು ಹೆಬ್ಬೂರು-ಕಲ್ಲೂರು ರಸ್ತೆಯಿಂದ ತುಮಕೂರು ತಾಲ್ಲೂಕು ಗಡಿಸೇರುವ ಹೊಸಹಳ್ಳಿ, ರಾಜೇನಹಳ್ಳಿ, ಅವೇರಹಳ್ಳಿ ಮತ್ತು ಚಂಗಾವಿ ಜಿಲ್ಲಾ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಸೇತುವೆಯು ಸಂಪೂರ್ಣವಾಗಿ ಕುಸಿದಿರುವುದರಿಂದ ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಲು ಸದರಿ ಕಾಮಗಾರಿಯನ್ನು ತುರ್ತಾಗಿ ನಿರ್ವಹಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. 16) ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಮಂಗಳೂರು ನಗರಪಾಲಿಕೆಯ ವ್ಯಾಪ್ತಿಯಲ್ಲಿ ಕೃಷಿ ಹಾಗೂ ಕೃಷಿಯೇತರ ಭೂಮಿಯ ಮೌಲ್ಯದ ಮೇಲೆ ಮುದ್ರಾಂಕ ಶುಲ್ಕ ನೀಡಬೇಕಾಗಿದ್ದು ಕೃಷಿ ಭೂಮಿಯಾಗಿದ್ದರೂ ಮಾರಾಟಗಾರರು ಕೃಷಿಯೇತರ ಭೂಮಿಯ ಮೌಲ್ಯದ ಮೇಲೆ ಆದಾಯ ತೆರಿಗೆ ನೀಡಬೇಕಾಗಿರುವುದರಿಂದ ಮಂಗಳೂರು ನಗರದಲ್ಲಿ ಯಾವುದೇ ಕೃಷಿ ಭೂಮಿ ಮಾರಾಟವಾಗದೇ ಕೃಷಿಕರಿಗೆ ತೊಂದರೆಯಾಗಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 5, ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ರವೀಂದ್ರ ಶ್ರೀಕಂಠಯ್ಯ ಇವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೇ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ದಿನಾಂಕ:13.12.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಥ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 23ನೇ ಡಿಸೆಂಬರ್‌, 2021 (ಐಟಂ 2ರ ನಂತರ ಈ ಕೆಳಕಂಡ ವಿಷಯವನ್ನು ಸೇರಿಸಿಕೊಳ್ಳತಕ್ಕದ್ದು) 2(ಎ) ಶಾಸನ ರಚನೆ 1. ವಿಧೇಯಕವನ್ನು ಮಂಡಿಸುವುದು ತ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ: 4) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11, ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ: 4) ವಿಧೇಯಕವನ್ನು ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://kla. kar. nic.in/assemblyf/lobflob, htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 23ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 10.00 ಗಂಟೆಗೆ) 1. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2, ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್‌, ಕೃಷ್ಣ ಬೈರೇಗೌಡ, ಈಶ್ಚರ್‌ ಖಂಡ್ರೆ, ಮಹಾಂತೇಶ್‌ ಕೌಜಲಗಿ ಹಾಗೂ ಇತರರು - ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕೃಷ್ಣಾ ಮೇಲ್ದಂಡೆ, ಮಹಾದಾಯಿ ತಿರುವು, ಕಾರಂಜಾ ಯೋಜನೆ ಮತ್ತು ಸಿಂಗಟಾಲೂರು ಏತ ನೀರಾವರಿ ಯೋಜನೆಗಳನ್ನು ಆದ್ಯತೆಯ ಮೇಲೆ ಅನುಷ್ಠಾನಗೊಳಿಸುವ ಬಗ್ಗೆ ಹಾಗೂ ಶ್ರೀಯುತರುಗಳಾದ ಎ.ಎಸ್‌. ಪಾಟೀಲ್‌ (ನಡಹಳ್ಳಿ), ಪಿ. ರಾಜೀವ್‌, ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ್‌, ಸಿದ್ದು ಸವದಿ, ಮಹದೇವಪ್ಪ ಶಿವಲಿಂಗಪ್ಪ ಯಾದವಾಡ ಹಾಗೂ ಇತರರು - ಕರ್ನಾಟಕ ಏಕೀಕರಣದ ನಂತರ ಕರ್ನಾಟಕ/ಉತ್ತರ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿಯ ವ್ಯತ್ಯಾಸ/ ತಾರತಮ್ಯ ಆಗಿರುವ ಬಗ್ಗೆ ಹಾಗೂ ಅದಕ್ಕೆ ಪರಿಹಾರವನ್ನು ಕಂಡುಹಿಡಿಯುವ ಅಗತ್ಯತೆ ಕುರಿತಂತೆ ಹಾಗೂ 2 2) 3) 2- ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಡಿ.ಸಿ. ತಮ್ಮಣ್ಣ, ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ ಹಾಗೂ ಇತರರು - ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕೃಷ್ಣಾ ಮೇಲ್ದಂಡೆ, ಮಹಾದಾಯಿ ಹಾಗೂ ಮೇಕೆದಾಟು ಯೋಜನೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಗಳ ಮೇಲೆ ಮುಂದುವರೆದ ಚರ್ಚೆ ಹಾಗೂ ಸರ್ಕಾರದ ಉತ್ತರ. ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಕೆ. ಶ್ರೀನಿವಾಸಗೌಡ, ಕೆ.ಎಸ್‌. ಲಿಂಗೇಶ್‌, ಡಾ. ಕೆ. ಅನ್ನದಾನಿ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಸರ್ಕಾರದ ಸಂಪತ್ತನ್ನು ಲೂಟಿ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಕೆ.ಆರ್‌. ರಮೇಶ್‌ ಕುಮಾರ್‌, ಹೆಚ್‌.ಕೆ. ಪಾಟೀಲ್‌, ಡಾ. ಜಿ. ಪರಮೇಶ್ವರ್‌, ಕೃಷ್ಣ ಬೈರೇಗೌಡ ಡಾ. ಅಜಯ್‌ ಧರ್ಮಸಿಂಗ್‌ ಹಾಗೂ ಇತರರು - ಕೋವೀಡ್‌ ಸಂದರ್ಭದಲ್ಲಿ ರಾಜ್ಯದಲ್ಲಿ ಜಾರಿಗೆ ತಂದಿರುವ ಎ.ಪಿ.ಎಂ.ಸಿ. ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಜಾನುವಾರು ಹತ್ಯಾ ನಿಷೇಧ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈತರು ಪ್ರತಿಭಟಿಸುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಗ್ಗ 4. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಒಂಭತ್ತನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಒಂಭತ್ತನೇ ಪಟ್ಟಿ | 5. ಗಮನ ಸೆಳೆಯುವ ಸೂಚನೆಗಳು | ಡಾ. ಕೆ. ಶ್ರೀನಿವಾಸಮೂರ್ತಿ ಅವರು - ನೆಲಮಂಗಲ ವಿಧಾನಸಭಾ ಕ್ಷೇತ್ರದ ದಾಬಸ್‌ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪಘಾತವನ್ನು ಸರಿಯಾಗಿ ವಿಚಾರಣೆ ಮಾಡದೆ ಕಾರು ಚಾಲಕ ಮತ್ತು ಮಾಲೀಕರ ವಿರುದ್ಧ ಅಲ್ಲಿನ ಸಬ್‌ ಇನ್ಸ್‌ಪೆಕ್ಷರ್‌ರವರು ಸುಳ್ಳು ದೂರು ದಾಖಲಿಸಿ ಜೈಲಿಗೆ ಕಳುಹಿಸಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. 2) ಶ್ರೀಯುತರುಗಳಾದ ಕೆ. ರಘುಪತಿ ಭಟ್‌, ದಿನಕರ್‌ ಕೇಶವ ಶೆಟ್ಟಿ, ಡಿ. ವೇದವ್ಯಾಸ ಕಾಮತ್‌, ಡಾ. ಭರತ್‌ಶೆಟ್ಟಿ ವೈ, ಸುನಿಲ್‌ ಬಿಳಿಯಾ ನಾಯಕ್‌ ಹಾಗೂ ಇತರರು - ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ಗುಂಟೆಗಿಂತ ಕಡಿಮೆ ವಿಸ್ತೀರ್ಣ ಹೊಂದಿರುವ ಸರ್ವೇ ನಂಬರ್‌ಗಳನ್ನು ಸೃಜಿಸುವುದನ್ನು ತಡೆಹಿಡಿದು ಈ ವಿಸ್ಮೀರ್ಣಕ್ಕೆ 111% ನಕ್ಷೆಗಳನ್ನು ತಯಾರಿಸುವಂತಿಲ್ಲ ಹಾಗೂ ವಿತರಿಸುವಂತಿಲ್ಲ ಎಂದು ಹೊರಡಿಸಲಾಗಿರುವ ಆದೇಶದಲ್ಲಿನ ನಿಯಮವನ್ನು ಸಡಿಲಿಸಿ/ಮಾರ್ಪಡಿಸಿ ಆರ್ಥಿಕವಾಗಿ ಹಿಂದುಳಿದವರು ಮತ್ತು ಸಾಮಾನ್ಯ ವರ್ಗದವರು ವಾಸ್ತವ್ಯದ ಮನೆಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಸಿ ್ಯ೨ 3) 4) ೨) 6) 7) 8) 9) 3- ಶ್ರೀ ಎಂ.ವಿ. ವೀರಭದ್ರಯ್ಯ ಅವರು - ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕಾಗಿ ಭೂ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಯೋಜನಾ ನಕ್ಷೆಯ ರೀತ್ಯಾ ಯಾವ ಯಾವ ಉದ್ದೇಶಕ್ಕಾಗಿ. ಭೂಸ್ವಾಧೀನ ಪಡಿಸಿಕೊಳ್ಳಲಾಗಿದೆಯೋ ಅದನ್ನು ಮರೆಮಾಚಿ ಪ್ರಾಧಿಕಾರದ ಅಧಿಕಾರಿಗಳು ನಿವೇಶನಗಳನ್ನು ರಚಿಸಿ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿಗಳನ್ನು ನಷ್ಟವು೦ಟು ಮಾಡಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಟಿ. ರಘುಮೂರ್ತಿ, ಸತೀಶ್‌ ಲ. ಜಾರಕಿಹೊಳಿ, ಬಸನಗೌಡ ದದ್ದಲ, ಅನಿಲ್‌ ಕುಮಾರ್‌ ಸಿ. ಹಾಗೂ ಇತರರು - ಪರಿಶಿಷ್ಟ ಪಂಗಡದ ಜನಾಂಗದವರಿಗೆ ಶಿಕ್ಷಣ ಮತ್ತು ಉದ್ಯೋಗಾವಕಾಶಕ್ಕೆ ಸಂಬಂಧಿಸಿದಂತೆ ಮೀಸಲಾತಿಯನ್ನು 3% ಯಿಂದ 7.5%ಗೆ ಹೆಚ್ಚಿಸುವ ಸಲುವಾಗಿ ರಚಿಸಿದಂತಹ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್‌ ಸಮಿತಿ ಅಂತಿಮ ವರದಿಯನ್ನು ಸಲ್ಲಿಸಿದ್ದರೂ ಈ ಬಗ್ಗೆ ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ತನ್ಫೀರ್‌ ಸೇಠ್‌ ಅವರು - ಮೈಸೂರು ನಗರ ನರಸಿಂಹರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜ್ಯೋತಿನಗರ ಬಡಾವಣೆಯಲ್ಲಿ ನಿರ್ಮಿಸಿರುವ ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮ ದೇವಸ್ಥಾನವನ್ನು ಅಕ್ರಮವಾಗಿ ಪೊಲೀಸ್‌ ಇಲಾಖೆಗೆ ಸೇರಿದ ಜಮೀನಿನಲ್ಲಿ ನಿರ್ಮಿಸಲಾಗಿದೆ ಎಂದು ದೇವಸ್ಥಾನದ ಬಾಗಿಲಿಗೆ ಬೀಗ ಹಾಕಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ದೈನಂದಿನ ಪೂಜಾ ಕಾರ್ಯಗಳಿಗೆ ಅಡ್ಡಿಯನ್ನುಂಟು ಮಾಡಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ರಿಜ್ಜಾನ್‌ ಅರ್ಷದ್‌ ಅವರು - ಬೆಂಗಳೂರಿನ ವರ್ತೂರು ಪೊಲೀಸ್‌ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ದೌರ್ಜನ್ಯದಿಂದ ಒಬ್ಬ ಯುವಕ ಕೈ ಕಳೆದುಕೊಂಡ ಅಮಾನವೀಯ ಘಟನೆಯ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಮಂಗಳೂರು ನಗರಪಾಲಿಕೆಯ ವ್ಯಾಪ್ತಿಯಲ್ಲಿ ಕೃಷಿ ಹಾಗೂ ಕೃಷಿಯೇತರ ಭೂಮಿಯ ಮೌಲ್ಯದ ಮೇಲೆ ಮುದ್ರಾಂಕ ಶುಲ್ಕ ನೀಡಬೇಕಾಗಿದ್ದು ಕೃಷಿ ಭೂಮಿಯಾಗಿದ್ದರೂ ಮಾರಾಟಗಾರರು ಕೃಷಿಯೇತರ ಭೂಮಿಯ ಮೌಲ್ಯದ ಮೇಲೆ ಆದಾಯ ತೆರಿಗೆ ನೀಡಬೇಕಾಗಿರುವುದರಿಂದ ಮಂಗಳೂರು ನಗರದಲ್ಲಿ ಯಾವುದೇ ಕೃಷಿ ಭೂಮಿ ಮಾರಾಟವಾಗದೇ ಕೃಷಿಕರಿಗೆ ತೊ೦ದರೆಯಾಗಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಹಣ ಭರವಸೆ ಪತ್ರ ಬಾಕಿಯಿರುವುದರಿಂದ ಗುತ್ತಿಗೆದಾರರಿಗೆ ತೊ೦ದರೆಯಾಗಿ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಕುಂಠಿತವಾಗಿರುವುದರಿಂದ ಬಾಕಿಯಿರುವ ಹಣ ಭರವಸೆಯ ಪತ್ರವನ್ನು ಬಿಡುಗಡೆಗೊಳಿಸುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಸ್‌. ನಿರಂಜನ್‌ ಕುಮಾರ್‌ ಅವರು - ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡ್ಲು ನದಿಯ ಪುನಶ್ಚೇತನಕ್ಕಾಗಿ ನೂರು ಕೆರೆಗಳಿಗೆ ನೀರು ಪೂರೈಸುವ ಯೋಜನೆಗೆ ಮಂಜೂರಾತಿ ನೀಡಿ, ವಿಶೇಷ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. NU 7 10) 11) 12) 13) 14) 15) 16) 17) -4- ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ತಾಲ್ಲೂಕು ಕಸಬಾ ಹೋಬಳಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಕಬಳಿಕೆ ಮಾಡಿರುವ ಸರ್ಕಾರಿ ಜಮೀನುಗಳನ್ನು ಸರ್ಕಾರದ ವಶಕ್ಕೆ ಪಡೆಯಲು ಹಾಗೂ ಈ ಜಮೀನುಗಳಲ್ಲಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಶರಣು ಸಲಗರ ಅವರು - ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಬಸವಕಲ್ಯಾಣ ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪಾರ್ಕ್‌ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಆರ್‌. ಮಂಜುನಾಥ್‌ ಅವರು - ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿರುವ ಎಲ್‌.ಇ.ಡಿ. ಬೀದಿ ದೀಪಗಳ ಅಳವಡಿಕೆ ಯೋಜನೆಯ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಬಗ್ಗೆ ಹಾಗೂ ಅದರ ನಿರ್ವಹಣೆಯನ್ನು ಪರ್ಯಾಯ ಯೋಜನೆಯಲ್ಲಿ ಅನುಷ್ಟಾನಕ್ಕೆ ತರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಬಂಡೆಪ್ಪ ಖಾಂಶೆಂಪೂರ ಅವರು - ಬೀದರ್‌ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಬೇಮಳಖೇಡ ಜಿಲ್ಲಾ ಪಂಚಾಯಿತಿಯ ಮನ್ನಾಎಖೇಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ಗ್ರಾಮಸ್ಥರು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಮನ್ನಾಎಖೇಳ್ಳಿ ಗ್ರಾಮದಲ್ಲಿ ಅಟಲ್‌ಜೀ ಜನಸ್ನೇಹಿ ಕೇಂದ್ರದ ಕಛೇರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ. ಪುಟ್ಟರಂಗ ಶೆಟ್ಟಿ ಅವರು - ಗ್ರಾಮಾಂತರ ಪ್ರದೇಶದ ಹಳ್ಳಿಗಳ ಬಡ ಕುಟುಂಬದ ಮನೆಗಳಿಗೆ ಅಳವಡಿಸಿರುವ ಭಾಗ್ಯಜ್ಯೋತಿ ವಿದ್ಯುತ್‌ ಬಿಲ್ಲನ್ನು ವಸೂಲಿ ಮಾಡಲು ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸಿರುವುದರಿಂದ ಬಡಜನರು ತೊಂದರೆಗೆ ಒಳಗಾಗಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಮಂಜುನಾಥ್‌ ಎ. ಅವರು - ಬೆಂಗಳೂರು ನಗರದ ಸುಮನಹಳ್ಳಿ ರಸ್ತೆಯಿಂದ ಮಾಗಡಿಯವರೆಗೆ ರಸ್ತೆಯು ಸಂಪೂರ್ಣ ಹಾಳಾಗಿರುವುದರಿಂದ ವಾಹನ ಸವಾರರು ಹಾಗೂ ರೈತರುಗಳಿಗೆ ತೊಂದರೆಯಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಮತಿ ಕೆ. ಪೂರ್ಣಿಮ ಅವರು - ಸಗಟು ಉಕ್ಕು ಮಾರುಕಟ್ಟೆ ಸ್ಥಳಾಂತರ ಯೋಜನೆಗೆ ಜಮೀನು ನೀಡಿದ ಭೂಮಾಲೀಕರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ವಿಶೇಷ ಪ್ರೋತ್ಸಾಹಧನ ಯೋಜನೆಯಡಿಯಲ್ಲಿ ನಿವೇಶನಗಳನ್ನು ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು - ಚಾಮರಾಜ ತಾಲ್ಲೂಕಿನ ವಿವಿಧ ಶೈಕ್ಷಣಿಕ ಬ್ಲಾಕ್‌ನ ಆಡಳಿತ ಹಾಗೂ ಉಸ್ತುವಾರಿ ಸುಗಮವಾಗಿ ಆಗಬೇಕಾಗಿರುವುದರಿಂದ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸೇರಿರುವ ಚಾಮರಾಜನಗರ ತಾಲ್ಲೂಕಿನ ಸ೦ತೆಮರಳ್ಳಿ ಹೋಬಳಿಯನ್ನು ಶೈಕ್ಷಣಿಕವಾಗಿ ಯಳಂದೂರು ತಾಲ್ಲೂಕಿಗೆ ಸೇರಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಬಾರಿಗೆ - `ಈ. 18) ಶ್ರೀ ಶ್ರೀನಿವಾಸ ಮಾನೆ ಅವರು - ಕೋವಿಡ್‌-19ರ ನಿರ್ವಹಣೆಗಾಗಿ ಏಪ್ರಿಲ್‌ 2020 ರಿಂದ ಡಿಸೆಂಬರ್‌ 2020 ರವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಯ ಅಡಿಯಲ್ಲಿ ಕರ್ತವ್ಯ ನಿರ್ವಹಿಸಿದ ನೌಕರರು ಹಾಗೂ ಎನ್‌.ಪಿ.ಎಸ್‌. ಅಡಿಯಲ್ಲಿ ನಿವೃತ್ತ ನೌಕರರಿಗೆ ಪಿಂಚಣಿ ಇತ್ಯಾದಿಗಳನ್ನು ಪಾವತಿ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. 19) ಶ್ರೀ ಬಳ್ಳಾರಿ ವಿರೂಪಾಕ್ಷಪ್ಪ ರುದ್ರಪ್ಪ ಅವರು - ಅಗ್ರಿ ಗೋಲ್ಡ್‌ ಕಂಪನಿಯ ರಾಜ್ಯದ ಗ್ರಾಹಕರಿಗೆ ವಂಚನೆ ಎಸಗಿರುವುದರಿಂದ ಆತ್ಮಹತ್ಯೆಗೆ ಶರಣಾದ ಹಿಂದುಳಿದ ಮತ್ತು ಕೂಲಿ ಕಾರ್ಮಿಕರ ಕುಟುಂಬದವರ ಸಾವಿಗೆ ನ್ಯಾಯ ಒದಗಿಸುವ ಸಲುವಾಗಿ ಇತರೆ ರಾಜ್ಯಗಳಲ್ಲಿ ಗ್ರಾಹಕರ ಠೇವಣಿ ಮೊತ್ತವನ್ನು ಹಿಂದಿರುಗಿಸಲು ಕ್ರಮ ತೆಗೆದುಕೊಂಡ ರೀತಿಯಲ್ಲಿಯೇ ಕಠಿಣ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 20) ಶ್ರೀ ಹೆಚ್‌. ಹಾಲಪ್ಪ ಅವರು - ನಗರ ಯೋಜನಾ ಪ್ರಾಧಿಕಾರದಿಂದ ಅನುಮೋದನೆ ಪಡೆಯದೇ ಇರುವ ತಹಶೀಲ್ದಾರ್‌ ಭೂಪರಿವರ್ತನೆಯಾದ ನಿವೇಶನಗಳನ್ನು ಖಾತಾ ಮತ್ತು ನೋಂದಣಿಯಾಗದಿರುವುದರಿಂದ ಉಂಟಾಗಿರುವ ತೊಂದರೆಗಳ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. 6. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ರವೀಂದ್ರ ಶ್ರೀಕಂಠಯ್ಯ ಇವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೇ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ದಿನಾಂಕ:13.12.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹನ್ನೊಂದನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 24ನೇ ಡಿಸೆಂಬರ್‌, 2021 (ಸಮಯ: ಬೆಳಿಗ್ಗೆ 10.30 ಗಂಟಿಗೆ) ಹಾ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಹತ್ತನೇ ಪಟ್ಟ ಆ) ವರ್ಗಾವಣೆಗೊಂಡ ಪ್ರಶ್ನೆ:- ದಿನಾಂಕ: 20.12.2021ರ 6ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 79(789) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹತ್ತನೇ ಪಟ್ಟಿ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಜೆವರು 2. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್‌, ಕೃಷ್ಣ ಬೈರೇಗೌಡ, ಈಶ್ವರ್‌ ಖಂಡ್ರೆ, ಮಹಾಂತೇಶ್‌ ಕೌಜಲಗಿ ಹಾಗೂ ಇತರರು - ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕೃಷ್ಣಾ ಮೇಲ್ದಂಡೆ, ಮಹಾದಾಯಿ ತಿರುವು, ಕಾರಂಜಾ ಯೋಜನೆ ಮತ್ತು ಸಿಂಗಟಾಲೂರು ಏತ ನೀರಾವರಿ ಯೋಜನೆಗಳನ್ನು ಆದ್ಯತೆಯ ಮೇಲೆ ಅನುಷ್ಠಾನಗೊಳಿಸುವ ಬಗ್ಗೆ ಹಾಗೂ ಶ್ರೀಯುತರುಗಳಾದ ಎ.ಎಸ್‌. ಪಾಟೀಲ್‌ (ನಡಹಳ್ಳಿ), ಪಿ. ರಾಜೀವ್‌, ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ್‌, ಸಿದ್ದು ಸವದಿ, ಮಹದೇವಪ್ಪ ಶಿವಲಿಂಗಪ್ಪ ಯಾದವಾಡ ಹಾಗೂ ಇತರರು - ಕರ್ನಾಟಕ ಏಕೀಕರಣದ ನಂತರ ಕರ್ನಾಟಕ/ಉತ್ತರ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿಯ ವ್ಯತ್ಯಾಸ/ ತಾರತಮ್ಯ ಆಗಿರುವ ಬಗ್ಗೆ ಹಾಗೂ ಅದಕ್ಕೆ ಪರಿಹಾರವನ್ನು ಕಂಡುಹಿಡಿಯುವ ಅಗತ್ಯತೆ ಕುರಿತಂತೆ ಹಾಗೂ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಡಿ.ಸಿ. ತಮ್ಮಣ್ಣ, ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ ಹಾಗೂ ಇತರರು - ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕೃಷ್ಣಾ ಮೇಲ್ಪಂಡೆ, ಮಹಾದಾಯಿ ಹಾಗೂ ಮೇಕೆದಾಟು ಯೋಜನೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಗಳ ಮೇಲೆ ಮುಂದುವರೆದ ಚರ್ಚೆ ಹಾಗೂ ಸರ್ಕಾರದ ಉತ್ತರ. ಎಜಿ! ,, 2) 3) 2) 3) 4) ೨) ಇ 2:- ಶ್ರೀಯುತರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಕೆ. ಶ್ರೀನಿವಾಸಗೌಡ, ಕೆ.ಎಸ್‌. ಲಿಂಗೇಶ್‌, ಡಾ. ಕೆ. ಅನ್ನದಾನಿ ಹಾಗೂ ಇತರರು - ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಸರ್ಕಾರದ ಸಂಪತ್ತನ್ನು ಲೂಟಿ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಕೆ.ಆರ್‌. ರಮೇಶ್‌ ಕುಮಾರ್‌, ಹೆಚ್‌.ಕೆ. ಪಾಟೀಲ್‌, ಡಾ. ಜಿ. ಪರಮೇಶ್ವರ್‌, ಕೃಷ್ಣ ಬೈರೇಗೌಡ ಡಾ. ಅಜಯ್‌ ಧರ್ಮಸಿಂಗ್‌ ಹಾಗೂ ಇತರರು - ಕೋವೀಡ್‌ ಸಂದರ್ಭದಲ್ಲಿ ರಾಜ್ಯದಲ್ಲಿ ಜಾರಿಗೆ ತಂದಿರುವ ಎ.ಪಿ.ಎಂ.ಸಿ. ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಜಾನುವಾರು ಹತ್ಯಾ ನಿಷೇಧ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈತರು ಪ್ರತಿಭಟಿಸುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 3. ಗಮನ ಸೆಳೆಯುವ ಸೂಚನೆಗಳು ಡಾ. ಕೆ. ಶ್ರೀನಿವಾಸಮೂರ್ತಿ ಅವರು - ನೆಲಮಂಗಲ ವಿಧಾನಸಭಾ ಕ್ಷೇತ್ರದ ದಾಬಸ್‌ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪಘಾತವನ್ನು ಸರಿಯಾಗಿ ವಿಚಾರಣೆ ಮಾಡದೆ ಕಾರು ಚಾಲಕ ಮತ್ತು ಮಾಲೀಕರ ವಿರುದ್ಧ ಅಲ್ಲಿನ ಸಬ್‌ ಇನ್ಸ್‌ಪೆಕ್ಟರ್‌ರವರು ಸುಳ್ಳು ದೂರು ದಾಖಲಿಸಿ ಜೈಲಿಗೆ ಕಳುಹಿಸಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಶ್ರೀನಿವಾಸ ಮಾನೆ ಅವರು - ಕೋವಿಡ್‌-19ರ ನಿರ್ವಹಣೆಗಾಗಿ ಏಪ್ರಿಲ್‌ 2020 ರಿಂದ ಡಿಸೆಂಬರ್‌ 2020 ರವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಯ ಅಡಿಯಲ್ಲಿ ಕರ್ತವ್ಯ ನಿರ್ವಹಿಸಿದ ನೌಕರರು ಹಾಗೂ ಎನ್‌.ಪಿ.ಎಸ್‌. ಅಡಿಯಲ್ಲಿ ನಿವೃತ್ತ ನೌಕರರಿಗೆ ಪಿಂಚಣಿ ಇತ್ಯಾದಿಗಳನ್ನು ಪಾವತಿ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಖಾದರ್‌ ಅವರು - ರಾಜ್ಯದಲ್ಲಿ ಸಾಂಸ್ಕೃತಿಕವಾಗಿ ಹಾಗೂ ಸಾಮಾಜಿಕವಾಗಿ ಮಹತ್ವ ಹೊಂದಿರುವ ಈಡಿಗ ಮತ್ತು ಬ್ಯಾರಿ ಸಮುದಾಯಗಳ ಏಳಿಗೆಯ ದೃಷ್ಟಿಯಿಂದ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಎಸ್‌. ಸೋಮಲಿಂಗಪ್ಪ ಅವರು - ವಿವಿಧ ಹುದ್ದಗಳ ನೇಮಕಾತಿಗಳಲ್ಲಿ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ಹಾಗೂ ವಿಧವೆಯರಿಗೆ ನೀಡಿರುವ ವಯೋಮಿತಿ ಸಡಿಲಿಕೆಯ ಅವಕಾಶವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯವರ ನೇಮಕಾತಿಗೂ ವಿಸ್ತರಿಸುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀಮತಿ ರೂಪಕಲಾ ಎಂ. ಅವರು - ಭಾರಿ ಮಳೆಯಿಂದಾಗಿ ಕೆ.ಜಿ.ಎಫ್‌. ತಾಲ್ಲೂಕಿನ ಕೊಳಚೆ ಪ್ರದೇಶದಲ್ಲಿನ ಮನೆಗಳಿಗೆ ಹಾನಿಯಾಗಿದ್ದು ಅಲ್ಲಿ ವಾಸಿಸುತ್ತಿರುವ ಜನರಿಗೆ ತೊಂದರೆ ಉಂಟಾಗಿರುವುದರಿಂದ ಪುನರ್‌ ವಸತಿಯನ್ನು ಒದಗಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಡೆ ., 6) 7) 8) 9) 10) 11) 12) ೬ 3;- ಶ್ರೀ ದಿನಕರ ಕೇಶವ ಶೆಟ್ಟಿ ಅವರು - ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹಾಗೂ ಹೊನ್ನಾವರ ಸರ್ಕಾರಿ ಆಸ್ಪತ್ರೆಗಳಲ್ಲಿ ಬಿ.ಆರ್‌. ಶೆಟ್ಟಿ ಸಂಸ್ಥೆಯವರು ನಿರ್ವಹಿಸುತ್ತಿದ್ದ ಡಯಾಲಿಸಿಸ್‌ ಕೇಂದ್ರದ ನಿರ್ವಹಣೆಯನ್ನು ್ಹನಿಲ್ಲಿಸಿರುವುದರಿಂದ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ತೊಂದರೆಯಾಗಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಸುರೇಶ್‌ಗೌಡ ಅವರು - ನಾಗಮಂಗಲ ಪುರಸಭೆ ವ್ಯಾಪ್ತಿಯ ಸುಭಾಷನಗರದಲ್ಲಿ ಕೊಳಚೆ ನಿರ್ಮೂಲನ ಮಂಡಳಿಯಿಂದ ನಿರ್ಮಿಸಲಾಗಿರುವ ವಸತಿ ಗೃಹಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ್‌ ಪಾಟೀಲ್‌ ಅವರು - ರಾಜ್ಯದ ಬಹಳಷ್ಟು ನಗರಪ್ರದೇಶಗಳಲ್ಲಿ ಬಡ ಕೂಲಿ ಕಾರ್ಮಿಕರು, ನೇಕಾರರು ಹಾಗೂ ಇತರರು ಸ್ಥಳೀಯ ಭೂಮಾಲೀಕರಿಂದ ಬಿನ್‌ ಶೇತ್ವಿ ಆಗಿರುವ ಹಾಗೂ ಬಿನ್‌ ಶೇತ್ಚಿ ಆಗಿರದ ಕೃಷಿ ಜಮೀನುಗಳಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ವಾಸವಾಗಿದ್ದು ಅವರುಗಳು ತಾಂತ್ರಿಕ ಮತ್ತು ಆಡಳಿತಾತ್ಮಕವಾಗಿ ತೊಂದರೆಗೆ ಒಳಗಾಗಿರುವುದರಿಂದ ಅವುಗಳನ್ನು ಸಕ್ರಮಗೊಳಿಸಿ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿದ್ದರಾಮಯ್ಯ ಅವರು - ಪರಿಶಿಷ್ಟ ಪಂಗಡಕ್ಕೆ ಸೇರಿದ 12 ಬುಡಕಟ್ಟು ಜಾತಿಗಳಿಗೆ ಸಿಂಧುತ್ವ ಪ್ರಮಾಣಪತ್ರವನ್ನು ನೀಡಲು ನಾಗರೀಕ ಹಕ್ಕು ನಿರ್ದೇಶನಾಲಯದ ಅಧಿಕಾರಿಗಳು ಕಿರುಕುಳ ನೀಡುತ್ತಿರುವುದರಿಂದ ಅಭ್ಯರ್ಥಿಗಳು ನೌಕರಿಗೆ ಸೇರಲು ಸಮಸ್ಯೆ ಉಂಟಾಗಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಆರ್‌.ವಿ. ದೇಶಪಾಂಡೆ ಅವರು - ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು/ಪರಿಶಿಷ್ಟ ಪಂಗಡ/ಪರಿಶಿಷ್ಟ ಜಾತಿ ಹಾಗೂ ಇತರೆ ಪಾರಂಪರಿಕ ಅರಣ್ಯ ವಾಸಿಗಳು ಅರಣ್ಯ ಹಕ್ಕುಗಳಿಗಾಗಿ ಸಲ್ಲಿಸಿರುವ ಅರ್ಜಿಗಳು ತಿರಸ್ಕೃತವಾಗಿರುವುದರಿ೦ದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿ೦ದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಡಾ: ಅಜಯ್‌ ಧರ್ಮಸಿಂಗ್‌ ಅವರು - ರಾಜ್ಯದಲ್ಲಿ ನಾಯ್ಕಡ, ನಾಯಕ, ಪರ್ಯಾಯ ಪದಗಳಾದ ತಳವಾರ ಮತ್ತು ಪರಿವಾರ ಸಮಾಜದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದರ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆಎಸ್‌. ಲಿಂಗೇಶ್‌ ಅವರು - ಬೇಲೂರು ವಿಧಾನಸಭಾ ಕ್ಷೇತದ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಶಿಥಿಲವಾಗಿರುವ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡುವ ಬಗ್ಗೆ ಹಾಗೂ ಬೋಧಕ ಸಿಬ್ಬಂದಿಯನ್ನು ನೇಮಕ ಮಾಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. 1 4/.. 4. ಅರ್ಧ ಗಂಟೆ ಕಾಲಾವಧಿ ಚರ್ಚೆ | ಶ್ರೀ ರವೀಂದ್ರ ಶ್ರೀಕಂಠಯ್ಯ ಇವರು - ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಜಮೀನುಗಳ ಸರ್ವೇ, ಪೋಡಿ, ನಕಾಶೆಗಳು ದೊರಕದೇ ಸಂಕಷ್ಟಕ್ಕೆ ಒಳಗಾಗಿರುವ ರೈತರುಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ದಿನಾಂಕ:13.12.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ ಸಂಖ್ಯೆ:ಕವಿಸಸ/ಶಾರಶಾ/18/2018-21 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆಂಗಳೂರು. ದಿನಾಂಕ: 20.11.2021. ಮಾನ್ಯರೆ, ವಿಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. kkk kk ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 174(1)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪ ಪಯೋಗಿಸಿ, ಕರ್ನಾಟಕ ವಿಧಾನಸಭೆಯು ಸೋಮವಾರ, ದಿನಾಂಕ: 13ನೇ ಡಿಸೆಂಬರ್‌, 2021ರಂದು ಬೆಳಿಗ್ಗೆ 11.00 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆಂದು ತಮಗೆ ತಿಳಿಸಲಿಚ್ಛಿಸುತ್ತೇನೆ. ಆದುದರಿ೦ದ, ಸದರಿ ಸಭೆಗೆ ತಾವು ಹಾಜರಾಗಬೇಕೆ೦ದು ಕೋರುತ್ತೇನೆ. ತಮ್ಮ MAN (0-0. Nc (ಎಂ.ಕೆ. ವಿಶಾಲಾಕ್ಷಿ) ಕಾರ್ಯದರ್ಶಿ(ಪು), ಕರ್ನಾಟಕ ವಿಧಾನಸಭೆ. ಗೆ: ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ಪತಿಗಳು: 1. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. 2. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. 3. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ. ನವದೆಹಲಿ. 4. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 5. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 6, ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. 7. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. 8. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. 9. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು ಬೆಂಗಳೂರು. 12. ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆ೦ಗಳೂರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕ್ತರು." ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇಶಕರು. ದೂರದರ್ಶನ ಕೇಂದ್ರ, ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19. ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 20. ಮಾನ್ಯ ಸಭಾಧ್ಯಕ್ಷರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ಮಾನ್ಯ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 22. ಮಾನ್ಯ ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 23. ಮಾನ್ಯ ಸರ್ಕಾರಿ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಮಾನ್ಯ ವಿರೋಧ ಪಕ್ಷದ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 25. ಕರ್ನಾಟಕ ಏಥಾನಸ ಜಯ ಎಲ್ಲಾ ಅಧಿಕಾರಿಗಳಿಗೆ” - ಮಾಹಿತಿಗಾಗಿ, ೫26% 4೫ KARNATAKA LEGISLATIVE ASSEMBLY No.KLAS/LEGN/18/2018-21 Legislative Assembly Secretariat, Dea Vidhana Soudha,Bengaluru. Date: 20.11.2021. r Sir/Madam, Sub: Sessions of Karnataka Legislative Assembly date and time - intimation reg. Kokko In exercise of the powers conferred under Article 174(1) of the Constitution of India, Hon'ble Governor of Karnataka has summoned the Karnataka Legislative Assembly to meet at 11.00 A.M. on Monday, the 13°" December, 2021 in the Legislative Assembly Chamber at Suvarna Vidhana Soudha, Belagavi. ] request you to kindly attend the meeting. To: Copy to: Yours faithfully, UNA Mea uh ade (M.K. VISHALAKSHI) Secretary(1/c), Karnataka Legislative Assembly. All the Hon'ble Members of Karnataka Legislative Assembly. The Chief Secretary and Additional Chief Secretaries to Government of Karnataka, Bengaluru. The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon’ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. The Resident Commissioner, Karmataka Bhavan, New Delhi. . The Secretary, Karnataka Legislative Council, Bengaluru. The Advocate General, Kamataka, Bengaluru. . The Accountant General, Karnataka, Bengaluru. The Secretaries of all the State Legislatures. . The Commissioner, Department of Information & Public Relations, Bengaluru. . The Director, Doordarshan Kendra, Bengaluru. The Director, All India Radio, Bengaluru. . The Director, Printing, Stationery and Publications, Bengaluru. . The P.S to Hon'ble Speaker, Kamataka Legislative Assembly, Bengaluru. , The Advisor to Hon'ble Speaker, Kamataka Legislative Assembly, Bengaluru. . The 8.5 to Hon'ble Deputy Speaker, Karnataka Legislative Assembly, Bengaluru. . The P.S to Leader of Opposition, Kamataka Legislative Assembly, Bengaluru. . The P.S to Government Chief Whip, Kamataka Legislative Assembly, Bengaluru. . The P.Sto Opposition Chief Whip, Karnataka Legislative Assembly, Bengaluru. . Allthe Officers of Karnataka Legislative Assembly Secretariat - for information. KKK KK ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಹನ್ನೊಂದನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಡಿಸೆಂಬರ್‌ 2021 ಸೋಮವಾರ, ದಿನಾಂಕ 13 ಮಂಗಳವಾರ, ದಿನಾ೦ಕ 14 ಬುಧವಾರ, ದಿನಾಂಕ 1 ಗುರುವಾರ, ದಿನಾ೦ಕ 16 ಶುಕ್ರವಾರ, ದಿನಾ೦ಕ 17 ಶನಿವಾರ, ದಿನಾಂಕ 18 ಭಾನುವಾರ, ದಿನಾ೦ಕ 19 ಸೋಮವಾರ, ದಿನಾಂಕ 20 ಮಂಗಳವಾರ, ದಿನಾ೦ಕ 21 ಬುಧವಾರ, ದಿನಾಂಕ 22 ಗುರುವಾರ, ದಿನಾ೦ಕ 23 ಶುಕ್ರವಾರ, ದಿನಾ೦ಕ 24 ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಕಾರ್ಯಕಲಾಪಗಳು ಇರುವುದಿಲ್ಲ ಸಾರ್ವತ್ರಿಕ ರಜಾ ದಿನ ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಸರ್ಕಾರಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನ೦ತರ ತಿಳಿಸಲಾಗುವುದು. ಬೆ೦ಗಳೂರು, ದಿನಾಂಕ: 20.11.2021 ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ಸಭಾಧ್ಯಕ್ಷ ರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು, ಕರ್ನಾಟಕ ವಿಧಾನ ಸಭೆ. ೫ಉ.ಗಿಣ!1ಗಿಗಗಿ ಉಗಿ ಓ£೭೮151ಗಿ71೪ ೧ ಗಿ5551/18[1% 11111177111 4೮581/0813 11.1:1/1:71111 5116510೫ 2016111010 2021 7/076ಖ, 68006 070 137 ೦1131 ೫0517655 20508), 68006 1೧0 14% (0111181 81517655 1106/056ಖ,. 68106 170 15% (1110181 05111055 [773687 68106 170 16% (181181 /1(೧11-0811(181 8511055 711681, . 68106 076 179 (1110181 051/1055 5೩0276ಖ), 68006 16 18% 0 51116 65276), 68006 100 19% (5೮19781 1101108] 101708), 68100 176 20% (1116181 05171055 7056ಖ್ರ, 68006 006 21" (086181 8511055 71760/0562), 68006 170 2274 (11181 0311511055 /756ಖ), 68106 170 235 (110181 /11013-0810181 0315113055 71168, . 68006 170 24% (0116181 130511055 ೫1೭01715107/41, 0 061247/17/17 1111111 171:081:8111111೮ 11 217, 11111 1೮ 1011118100 12601. 13) ೦ /೦/ 01 (03೮ 5೧೮೩೬೮1, 11.16, 171511/41,410 5111 5೮೦1೮11)/(1/0), 10811181818 10615181190 /ಗ5501701). 73008೩೬, 1೫೦6: 20.11.2021. 10: 11 (16 1101171016 ಗಿ101110015 01 1,0015180110 .%55೦0/7॥1). ಕರ್ನಾಟಕ ವಿಧಾನ ಸಭೆ 1'ಗಿಣಗಗಿಗಗಿ ೫ 1801514717೧ ೦೦೮೫1೯7517 ಸಂಖ್ಯೆ: ಕವಿಸಸ/ಶಾರಶಾ/18/2018-22 ವಿಧಾನಸಭೆಯ ಸಚಿವಾಲಯ, ವಿಧಾನಸೌಧ, ಬೆಂಗಳೂರು. ದಿನಾಂಕ: 31.01.2022 ಅಧಿಸೂಚನೆ ಸೋಮವಾರ, ದಿನಾ೦ಕ 13ನೇ ಡಿಸೆಂಬರ್‌, 2021 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಹನ್ನೊಂದನೇ ಅಧಿವೇಶನವನ್ನು ಶುಕ್ರವಾರ, ದಿನಾಂಕ 24ನೇ ಡಿಸೆಂಬರ್‌, 2921ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ. ಚ ಟ್‌ ೈ (ಎಂ.ಕೆ.ವಿಶಾಲಾಕಿ) ಕಾರ್ಯದರ್ಶಿ(ಪ್ರ, ಜ್ಯ ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. ಹತಿಗಳು: ೬. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ ಕಾರ್ಯದರ್ಶಿಯವರಿಗೆ, ಬೆ೦ಗಳೂರು. 2. ಎಲ್ಲಾ ಇಲಾಖಾ ಪ್ರಧಾನ ಕಾರ್ಶಿದರ್ಶಿಗಳಿಗೆ / ಕಾರ್ಯದರ್ಶೆಗಳಿಗೆ, ಬೆಂಗಳೂರು. ಇ. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 4. ಭಾರತ ಸರ್ಕಾರದ ಸಂಸದೀಯ ವ್ರವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 5. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. 6. ಮಾನ್ಶ್ಕ ರಾಜ್ನಪಾಲರ "ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. 7. ಮಹ್‌ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. 8. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಕಸಭೆ, ನವದೆಹಲಿ. 9. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಜಿದರ್ಶಿ, ಸೆರ್ನಾಟಕ ವಿಧಾನ ಪರಿಷತ್ತು, ಬೆಂಗಳೂರು. 12. ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೂರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯೆಕರು" ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. 16. ನಿರ್ದೇಶೆಕರು, ದೂರದರ್ಶನೆ ಕೇಂದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18, ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. 19, ಜಾ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕನಾ೯ಟಕ ವಿಧಾನಸಭೆ, ಬೆ೦ಗಳೂರು. 20. ಮಾ ಭಾಧ್ಯಕೆರ ಸಲೆಜಿಗಾರರು, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 21. ಮಾಧ್ಯ ಸ ಉಪ ಖಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, `ಬೆಂಗಳೂರು. 22. ಮಾನ್ಯ ವಿರೋಧ ಪಕ್ಷದಿ ನಾಯಿಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 23. ಮಾನ ಸರ್ಕಾರಿ ಮಮ್ಮಿ ಸಜೇತಕರ ಆಪ್ಟೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 24. ಮಾನ್ಸ್‌ ವಿರೋಧ ಪಕ್ಷದೆ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 25. ಕನಾಗಟಕ ವಿಧಾನಸಭೆಯ ಎಲ್ಲ್‌ ಅಧಿಕಾರಿಗಳಿಗೆ್‌- ಮಾಹಿತಿಗಾಗಿ. ಟು ಕರ್ನಾಟಕ ವಿಧಾನ ಸಭೆ ೫೧೫7 ಗಿ7ಗ೫ ಗ 1೫0151, 47117೫ ೦೮೫118೫7 1೫0.101,45//104/18/2018-22 168141801೪6 /%55೮॥01)' 500701೩೫, 17100878 501608, 8008810೧. 289: 31.01.2022 ೭೦1೯1೮4110 % 78 ೧100೧070 ೧೯ (030 81076010 5055100 01 (80. ೫180001111 1,0151807೮ 5501101), 10101 ೮೦037107006 08 10108), (30 13% 1)60018007, 2021 15 86007806 5100-610 ೧೫ 81168೫, 116 24 1200018060೯, 2021. 1. -ನಿ/ ಭಟ 6 [ಟ್ಟ (11.1,111511/11, 185111) 50070181(1/0), 1081771818 1.001518(1%0 5501701, 11 (ಗೀ 1107' 16 1101710075 ೦೫ 878188 16815181110 45501701). (೧೧೫ (0: ೧6 ೮7168 56076087 ೩76 ಗಿ.601(10081 ೮171೮1 5007018/165 (0 01607717707 ೦೫ (8778286೩, 307881. 176 01170181 56070181105 / 5೮೦7೦೩೦5 10 (7೦೪೮7711671 ೦% ೩! 1200೩1707೬, 8078೩1. 76 56080181) 10 0%67777360! 071761೩, 1111151/)/ ೦೯1.8೪, 10೪/ 2011. 70 5607618771 10 509677೧7761 0111018, ಗಿ/111151/)/ ೦೯ 7೩118111078) ಗಿ.17315, 710%/ 12011. ೮ 5008018177 10 01077111011 01761, 1/11/19(1)/ 0 110176 ಸಿ.181(5, 710%1 101/1, '110 5000771 10 11071016 (70%077101 ೦೫ 10 ೩[11812/:೩, 367081. 716 56016187)/ ೮೮11೦7೩], 1.0 5೩/01, 710%/ 12011, 10 5601088/)/ ೮767೩, ೫೩])/೩ 580, 70% 1201/11. 116 56010080), ೫100001 0ಿ017771551011 ೦811161, 70% 120111. 10. 16 ೫೮510071 €ಿ೦171715510801, 108/1810: 3118೩0, 110೪/1201. 11, '76 56061807, 10871180018 1081518116 (೦11011, ಔ0181011. 12. 176 6100806 076181, ಓಜ/781810೩, 86708101. 13, '76 ೩೦೮೦೪111೩11 (707೮[೩], ಓ(181819, 3011881. 14, 6 5600181168 ೧8೩11 116 51806 16815187705, 15. "16 0ಿ0071/7155101108, 12008171011 ೦170773೫101 & 00110 ೫೦1೩1075, 80788110. 16. 76 1216001, 120016೩8507 101618, 36081. 17. 3776 1100808, 011 11614 ೩೩610, 30788100. 18. 6 12116000, 011106, 988070೧7 ೩೧6 7001080015, 807181೪. 19. 76 0.6 (0 11007116 50೩8೦, 18178121 10815181170 .4೨5೮೦71017, 3076810. 20. 6 4611501 10 017016 50801, 1817181818 1.081518(170 15501711), 30೧೩10೧೬. 21. 7೧0 7,5 10 01/7016 1200110 5೦೩೮, 1811118 18151810 55017101), 307881೬೧. 22. 6 8.5 10 108067 07 0000511100, 108/118181 1,081518/11/6 55017101, ಔ078೩1ಟ೧. 23. 80 0.9 (0 ೮010771760 01108/1110, (08111813108 1.6 16180116 .ಓ501701), 30181014. 24. 776 0.6 (0 00/0810 ೮10 1/11, 10 ೫11೫/880೩ 1081518116 1550177017, 3008810. 25. 6! 1೧೮ ೦810075 ೦7 8/(1181808 16615180176 15501701) 500/0188! -- 808 11807838107. ಎ ಯ ಸ ಯು ಬ ಚಾ ಚರ ಬು ಹಾ ಟಟ