ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಲಘು ಪ್ರಕಟಣೆ ಭಾಗ - 2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಮಂಗಳವಾರ, ದಿನಾಂಕ 13ನೇ ಅಕ್ಟೋಬರ್‌, 2028. ಸಂಖ್ಯೆ: 130 15ನೇ ವಿಧಾನಸಭೆಯ ಅಧಿವೇಶನದ ಮುಕ್ತಾಯ ಶನಿವಾರ, ದಿನಾಂಕ 26ನೇ ಸೆಪ್ಟೆಂಬರ್‌, 2020 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ ವಿಧಾನಸಭೆಯ ಏಳನೇ ಅಧಿವೇಶನವನ್ನು 2020ನೇ ಅಕ್ಟೋಬರ್‌ 6ರ ಅಧಿಸೂಚನೆ ಕ್ರಮಾಂಕ: ಡಿಪಿಎಎಲ್‌ 01 ಸಂವ್ಯವಿ 2020ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆಂದು ಈ ಮೂಲಕ ಮಾನ್ಯ ಸದಸ್ಯರಿಗೆ ತಿಳಿಸಲಾಗಿದೆ. ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ(ಪ), ಕರ್ನಾಟಕ ವಧಾನಸಬೆ. ಗೆ: ವಿಧಾನಸಬೆಯ ಎಲ್ಲಾ ಮಾನ್ಯ ಸದಸ್ಯರಿಗೆ ಪ್ರತಿಗಳು: 1. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. 2. ಎಲ್ಲಾ ಇಲಾಖಾ ಪ್ರಧಾನ ಕಾರ್ಜುದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. 3. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 4. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 5. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 6. ಮಾನ್ಯ ರಾಜ್ನಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. 7. ಮಹಾ ಪಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. 8. ಮಹಾ ಪಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. 9 ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. ೆ ಸಾ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ೯ದರ್ಶಿ, 3ರ್ನಾಟಕ ವಿಧಾನ ಪರಿಷತ್ತು ಬೆ೦ಗಳೂರು. ಅಡ್ಯೂಕೇಟ್‌ ಜನರಲ್‌, ಕರ್ನಾಟಕ, ಬೆಂಗಳುರು. . ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. . ಆಯುಕರು* ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. ' ನಿರ್ದೇಶೆಕರು. ದೂರದರ್ಶನ ಕೇಂದ್ರ, ಬೆಂಗಳೂರು. . ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. . ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. ನಾ ಸಭಾಧ್ಯಕರ "ಆಪ್ಪ ಕಾರ್ಯೆದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ಸಬಾಧಕರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. ಹ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ಸ ವಿರೋಧ ಪಕ್ಷದ ನಾಯಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ಸರ್ಕಾರಿ ಮುಸ್ಲಿ ಸಚೇತಕರ ಆಹೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ಮ ವಿರೋಧ ಪಕದೆ ಮುಖ್ಯ ಸಚೇತೆಕೆರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ಕರ್ನಾಟಕ ವಿಧಾನಸಬೆಯ ಎಲ್ಲ್‌ ಅಧಿಕಾರಿಗಳಿಗೆ"- ಮಾಹಿತಿಗಾಗಿ. Kokokokok KARNATAKA LEGISLATIVE ASSEI FIFTEENTH ASSEMBLY BULLETIN PART-I (General information relating to Parliamentary and Other Tuesday, 13" October, 2020. No: 130 PROROGATION OF SESSION OF THE LEGISLATIVE Y Hon'ble Members are hereby informed that theion of the 15" Legislative Assembly, which was adjourned sine-diturday, the 26" September, 2020 has been prorogued by the Hon'ble Governataka vid ಆ Notification No.DPAL 01 SAMVYAVI 2020, Dated 6" October, 2! M.K. VISH, Secretar Karnataka Legislibly. To, All the Hon’ ble Members of Karnataka Legislative Assembly. Copy to: The Chief Secretary and Additional Chief Secretaries to Govaarnataka, Ben galuru. The Principal Secretaries / Secretaries to Government of all D Bengaluru. The Secretary to Government of India, Ministry of Law, New The Secretary to Government of India, Ministry of Parliament New Delhi. The Secretary to Government of India, Ministry of Home Affelhi. The Secretary to Hon”ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. . The Resident Commissioner, Karnataka Bhavan, New Delhi. . The Secretary, Karnataka Legislative Council, Bengaluru. . The Advocate General, Kamataka, Bengaluru. . The Accountant General, Karnataka, Bengaluru. . The Secretaries of all the State Legislatures. . The Commissioner, Department of Information & Public Relsaluru. . The Director, Doordarshan Kendra, Bengaluru. . The Director, All India Radio, Bengaluru. . The Director, Printing, Stationery and Publications, Bengalur . The P.S to Hon’ble Speaker, Karnataka Legislative Assembly. . The Advisor to Hon’ ble Speaker, Karnataka Legislative Assealuru. . The P.S to Hon'ble Deputy Speaker, Karnataka Legislative Angaluru. . The P.S to Leader of Opposition, Karnataka Legislative Assealuru. . The P.S to Government Chief Whip, Karnataka Legislative Aengaluru. . The P.S to Opposition Chief Whip, Karnataka Legislative Asigaluru. . All the Officers of Karnataka Legislative Assembly Secretarprmation. ಯ ರಾ ಚಾ ಇತ *೦೦ಂ-ಲಾಟಿಇಟುಣಟು ಎಂ ಜಟ ಟು ಟು ಯ ಜಾ Oo [NS ಓಟು Un ಬ. kkk ಡೆ ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಏಳನೇ ಅಧಿವೇಶನ ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಬುಧವಾರ, 2ನೇ ಸೆಪ್ಟೆಂಬರ್‌ 2020 ಸಂಖ್ಯೆ: 119 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾಂಕ 21ನೇ ಸೆಪ್ಟೆಂಬರ್‌ 2020ರಂದು ಬೆಳಿಗ್ಗೆ 1100 ಗಂಟೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಭೆಯ 7ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾಂಕ: 21, 22, 23, 24, 25, 28, 29 ಮತ್ತು 39ನೇ ಸೆಪ್ಟೆಂಬರ್‌ 2020 1. ಪ್ರಶ್ನೆಗಳು (ನಿಯಮಗಳು 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-1 ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳು / ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕೆ ಪರಿಗಣಿಸಲಾಗುವುದು. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಿಯಮಾವಳಿಗಳನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ನಡವಳಿಕೆಯ ಆ ಪ್ರಶ್ನೆಗಳೂ ಒಳಗೊಂಡಂತೆ, ದಿನವೊಂದಕ್ಕೆ ಗರಿಷ್ಠ ಐದು(5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಪ್ರಶ್ನೆಗಳ ಸೂಚನಾ ಪ್ರಶ್ನೆಗಳ ಸೂಚನಾ ಟ್ಟೆ | ಉಪವೇತನದ | ಸಮೂಹ | ಪತ್ರಗಳನ್ನು ಸ್ವೀಕರಿಸಲು | ಪತ್ರಗಳ ಬ್ಯಾಲೆಟ್‌ ba i ಬೈ ಕೊನೆಯ ದಿನಾಂಕ ( ನಡೆಸುವ ದಿನಾಂಕ (ಸ್‌ ನತ್ತು PO EN 7.9.2020 10.09.2020 ಸೂಕ 07.09.202 PR EAN 09, 09.2020 (ಮಂಗಳವಾರ) 08.09.2020 | 11.09.2 ತ್ತ B ತ್ತ 1೫7 ST 14.09.2020 SE $ (ಬುಧವಾರ) ಕ್ಲೆ 24092020 _ ಈ-0 10.09.2020 15.09.2020 148 ಸ (ಗುರುವಾರ) Bay f bend CT 11.09.2020 16.09.2020 | + 4 (ಶುಕ್ರವಾರ) ತ್ತೆ TOON TSR ತ 09, 18.09.2020 ಈ ತಾ 14.09.2020 AL 09. 19.09.2020 ಸಸ 15.09.2020 0 8. | 35೫2828 | ಇ-€ | 16092020 21.09.2020 (ಬುಧವಾರ) ಕಡಿತಗೊಳಿಸಲಾಗಿರುತ್ತದೆ. ನಿಯಮ 39ರ ಮೇರೆಗೆ ಪ್ರಶ್ನೆಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು ಮತ್ತು ನಿಯಮ 41ರ ಮೇರೆಗೆ ಉತ್ತರಗಳನ್ನು ಒದಗಿಸಲು ಇರುವ 10 ದಿನಗಳ ಕಾಲಾವಕಾಶವನ್ನು ಪ್ರಸ್ತುತ ಅಧಿವೇಶನದ ಪ್ರಶ್ನೋತ್ತರ ದಿನಾಂಕಗಳ ಅವಧಿಗೆ ಮಾತ್ರ ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಈ ಕೆಳಕಂಡ ಪಟ್ಟಿಯಲ್ಲಿ ನೀಡಲಾಗಿದೆ. ಸಮೂಹ ಅ-& ಪ್ರಶ ಉತ್ತರ ನೀಡುವ ] ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು 21 ಮತ್ತು 28ನೇ | ಉಪ ಮುಖ್ಯ ಮಂತ್ರಿಗಳು 7 ಕಾಸಾಸರ್ಪಾಗ ಇಲಾಖೆ ಸೆಪ್ಟೆಂಬರ್‌ 2020 2) ಸಮಾಜ ಕಲ್ಯಾಣ ಇಲಾಖೆ ಸೋಮವಾರ ( [ಕಂದಾಯ ಸಚವರು ಕಂದಾಯ ಇಲಾಖೆಯಿಂದ ಮುಜರಾಯಿ ಹೊರತುಪಡಿಸಿ ಕಂದಾಯ [ವಸತ ಸಚಿವರು ವಸತಿ ಇಲಾಖೆ ಮುಜರಾಯಿ ಹಾಗೂ 1) ಕಂದಾಯ ಸಕಾಪಹುಂದ ಮೀನುಗಾರಿಕೆ, ಬಂದರು ಮುಜರಾಯಿ ಮತ್ತು ಜಳಕರು ನಲಸರಿಗೆ 2) ಪಶುಸಂಗೋಪನೆ ಮತ್ತು ಸಚಿವರು ಮೀನುಗಾರಿಕೆ ಇಲಾಖೆಯಿಂದ ಮೀನುಗಾರಿಕೆ 3) ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಬಂದರು ಹಾಗೂ ಒಳನಾಡು ಜಲಸಾರಿಗೆ ಕೃಷಿ ಸಚಿವರು ಕೃಷಿ ಇಲಾಖೆ ಸಮೂಹ ಆ-B ಪ್ರಶ್ನಗಳಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು 22 ಮತ್ತು 29ನೇ ಸೆಪ್ಟೆಂಬರ್‌ 2020 (ಮಂಗಳವಾರ) ಮುಖ್ಯಮಂತ್ರಿಗಳು 9. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆರ್ಥಿಕ ಇಲಾಖೆ ನಗರಾಭಿವೃದ್ಧಿ ಇಲಾಖೆಯಿಂದ ಬೆ೦ಗಳೂರು ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳು ಇಂಧನ ಇಲಾಖೆ ಒಳಾಡಳಿತ ಇಲಾಖೆಯಿಂದ ಗುಪ್ತಚರ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು ಹಂಚಿಕೆಯಾಗದ ಇನ್ನಿತರೆ ಖಾತೆಗಳು ಗೃಹ ಸಚಿವರು ಒಳಾಡಳಿತ ಇಶಾಪೆಯಂದ್‌'ಗುಪ್ತದ್‌ ಹೊರತುಪಡಿಸಿ ಒಳಾಡಳಿತ ಕಾನೊನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು ಗ 2. ಕಾನೂನು ಇಲಾಖೆ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಜಲಸಂಪನ್ಮೂಲ ಇಲಾಖೆಯಿಂದ ಸಣ್ಣಿ ನೀರಾವರಿ ಜಲಸಂಪನ್ಮೂಲ ಸಚಿವರು ಜಲಸಂಪನ್ಮೂಲ ಇಲಾಖೆಯಿಂದ ಭಾರಿ ಮತ್ತು ಮಧ್ಯಮ ನೀರಾವರಿ 'ಅಬಕಾರಿ ಸಚಿವರು ಆರ್ಥಿಕ ಸಕಾಪಹುಂದ ಅಬಕಾರಿ ಸಮೂಹ ಇಆ-ಲ್ಲಿ ಗಳಗ ಸತರ Fale ದಿನಾಂಕ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ಹಾ 23 ಮತ್ತು 30ನೀ [ನ ಮುಖ್ಯಮಂತ್ರಿಗಳು ಸಾರಗ ಇಲಾಖೆ ಸೆಪ್ಟೆಂಬರ್‌ 2020 (ಬುಧವಾರ) ಗ್ರಾಮೀಣಾಭಿವೃದ್ಧ ಮತ್ತು ಗ್ರಮಣಾಭವೃದ್ಧ ಮತ್ತ ಪಷಾಹರ್ತಕಾಶ್‌ ಪಂಚಾಯತ್‌ರಾಜ್‌ ಸಚಿವರು ಇಲಾಖೆ ಪ್ರವಾಸೋದ್ಯಮ, ಕನ್ನಡ ಮತ್ತು ತ್ಹ ಪ್ರವಾಸೋದ್ಯಮ ಕಾ ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು 2. ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ 3. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪಹಸರಗೋಪನ ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರು 1 ಪೆಶುಸಂಗೋಪನೆ'ಮತ್ತು ಮೀನುಗಾರ] ಇಲಾಖೆಯಿಂದ ಪಶುಸಂಗೋಪನೆ 2. ಅಲ್ಲಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಹಜ್‌ ಮತ್ತು ವಕ್ಸ್‌ ಪನ್‌ ವತ್ತ ಮ ವೃದ್ಧ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು ಮಹಿಳಾ ಮತ್ತ ಮಕ್ಕಳ ಅಭಿವೃದ್ಧ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ [ಕೈಮಗ್ಗ ಮತ್ತ ಜವಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ತ 7) ವಾಣಿಜ್ಯ ಮತ್ತು ಕೈಗಾರಿಕೆ | ಇಲಾಖೆಯಿಂದ ಕೈಮಗ್ಗ ಮತ್ತು ಜವಳಿ 2) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಮೂಹ ಈ-0 ಪ್ರಶ್ನೆಗಳಿಗೆ ಉತ್ತರ ನವ ದಿನಾರ್‌ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು 1. ಶಿಕ್ಷಣ ಇಲಾಖೆಯಿಂದ ಉನ್ನತ ಶಿಕ್ಷಣ 24ನೇ ಸೆಪ್ಟೆಂಬರ್‌ | ಉಪ ಮುಖ್ಯ ಮಂತ್ರಿಗಳು 2.ಮಾಹಿತಿ ತಂತ್ರಜ್ಞಾನ, ಚೈವಿಕ 2020 ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು (ಗುರುವಾರ) ತಂತ್ರಜ್ಞಾನ ಇಲಾಖೆ 3. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಸ ವತ್ತ ಪಾನ 1 ಶಕ್ಷಣ ಇಲಾಷೆಯಿಂದ್‌ ಪ್ರಾಥಢಮಕ ಹಾಗೂ ಸಕಾಲ ಸಚಿವರು ಮತ್ತು ಪ್ರೌಢ ಶಿಕ್ಷಣ 2. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸಕಾಲ ಆರೋಗ್ಯ ಮತ್ತು ``'ಕಟುಂಬ]1 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಲ್ಯಾಣ ಮತ್ತು ಹಿಂದುಳಿದ ಇಲಾಖೆಯಿಂದ ವೈದ್ಯಕೀಯ ಶಿಕ್ಷಣ ವರ್ಗಗಳ ಕಲ್ಯಾಣ ಸಚಿವರು ಹೊರತುಪಡಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ 2. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವೈದ್ಯಕೀಯ ಶಿಕ್ಷಣ ಸಚಿವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವೈದ್ಯಕೀಯ ಶಿಕ್ಷಣ ಅರಣ್ಯ ಸಚಿವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ] ಕಾರಕ ಹಾಗಾ ಸಕ್ಕರೆ ಸಚಿವರು 1 ಕಾಮ್‌ ಇಲಾಖೆ 2. ವಾಣಿಜ್ಯ ಮತ್ತು ಇಲಾಖೆಯಿಂದ ಸಕ್ಕರೆ ಕೈಗಾರಿಕಾ ಸಮೂಹ ಉ-E ಪ್ರಕ್ನಗಳಗೆ ಉತ್ತರ ನೀಡುವ ದಿನಾಂಕ | ಸಂಬಂಧನಟ್ಟ ಮಂತ್ರಿಗಳು ಇರಾನಿನ 25ನೇ ಸೆಪ್ಟೆಂಬರ್‌ ಬೃಹತ್‌ ಮತ್ತು ಮಧ್ಯಮ | [ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಸಕ್ಕರೆ] ಸ ಕೈಗಾರಿಕಾ ಸಚಿವರು ಹೊರತುಪಡಿಸಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ (ಶುಕ್ರವಾರ) 2. ಸಾರ್ವಜನಿಕ ಉದ್ದಿಮೆಗಳ ಇಲಾಖೆ ಆಹಾರ ಮತ್ತು ನಾಗರಿಕ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ಸರಬರಾಜು ಹಾಗೂ | ವ್ಯವಹಾರಗಳ ಇಲಾಖೆ ಗ್ರಾಹಕರ ವ್ಯವಹಾರಗಳ ಸಚಿವರು ನಗರಾಭಿವೃದ್ಧಿ ಸಚಿವರು ಕರ್ನಾಟಕ ನಗರ ನೀರು ಸರಬರಾಜು ಪತ್ತು ಒಳಚರಂಡಿ ಮಂಡಳಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ಒಳಗೊಂಡಂತೆ ನಗರಾಭಿವೃದ್ಧಿ ಇಲಾಖೆ (ಬೆ೦ಗಳೂರು ಅಭಿವೃದ್ಧಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಾಗೂ ನಗರ ಯೋಜನಾ ನಿರ್ದೇಶನಾಲಯ ಹೊರತುಪಡಿಸಿ) ಪೌರಾಡಳಿತ ಹಾಗೂ 1 ನಗರಾಭಿವೃದ್ಧಿ ಸಕಾಪರರ್ಮಈಕಾಕಫ. ತೋಟಗಾರಿಕೆ ಮತು ರೇಷ್ಮೆ ಮತ್ತು ಸ್ಥಳೀಯ ಸಂಸ್ಥೆಗಳು (ನಗರ ಸಭೆಗಳು, ದ ಹುರಸ ಸಚಿವರು ಪುರಸಭೆಗಳು ಮತ್ತು ಪಟ್ಟಣ ಪಂಜಾಯಿತಿಗಳು) 2 ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಗಣ ಮತ್ತ ಫಾ ನಜ್ಮಾ ಸಚಿವರು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗಣೆ ಮತ್ತು ಭೂ ವಿಜ್ಞಾನ ಸಹಕಾರ ಸಚಿವರು ಸಹಕ ಕರಾಷೆ 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟೆ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ.ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅನುಮತಿಸಲಾಗುವುದು) ಅರ್ಧ ಗಂಟೆ ಕಾಲಾವಧಿಯ ಸೂಚನಾ ಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 69) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯಂತ ಮಹತ್ವವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ನೋತ್ತರ, ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತ್ತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಟಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಛಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಥರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಯರ ವಿಧೇಯಕಗಳನ್ನು ನಿಯಮ 75(1) ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಟಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾ೦ಕಗಳ ವಿವರಗಳು ಕೆಳಕಂಡಂತಿವೆ. ಪಾಸಗ'ಸಪ್ಯರ ಖಾಸಗಿ ಸದಸ್ಯರ ವಿಧೇಯಕ ಮತ್ತು ಖಾಸಗಿ ಸದಸ್ಯರ ಬ್ಯಾಲೆಟ್‌ ನಡೆಯುವ ಸ್ಥಳ ಕಾರ್ಯಲಾಪಗಳಿಗೆ | ನಿರ್ಣಯಗಳ ಸೂಚನಾ ವಿಧೇಯಕ ಮತ್ತು ಮತ್ತು ಸಮಯ ಗೊತ್ತುಪಡಿಸಿದ ಪತ್ರಗಳನ್ನು ಸ್ವೀಕರಿಸಲು ನಿರ್ಣಯಗಳಿಗೆ ದಿನಾಂಕ ಕೊನೆಯ ದಿನಾಂಕ ಬ್ಯಾಲೆಟ್‌ ನಡೆಸುವ ದಿನಾಂಕ 24.09.2020 18.09.2020 22.09.2020 |] 1] $ 3 (ಗುರುವಾರ) (ಶುಕ್ರವಾರ) (ಮಂಗಳವಾರ) 5 § ys ASS ಬ ಡಿ 1 § “igi ps ಜೆ 1 8. ಅರ್ಜಿಗಳು (ನಿಯಮ 136 ರಿಂದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತದೃಷ್ಟಿಯ ನಾಗರೀಕರ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ. 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಚಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. 10 ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-1 ಮತ್ತು 2 ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನ ಸಭೆ ಅವರಿಗೆ: ಕರ್ನಾಟಕ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಪ್ರಶ್ನೆಗಳು, ಅರ್ಧ ಗಂಟೆ ಕಾಲಾವಧಿ ಚರ್ಚೆ, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಹೊರಗಡೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ:128, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ನೀಡತಕ್ಕದ್ದು. ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla.kar.nic.in/assembly/ lob /lob.htm ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. 11 ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) ik 2. 13. ಪ್ರಶ್ನೆಯು ಒಂದೇ ಎಚಾರಕ್ಕೆ ಸಂಬಂಧಪಟ್ಟಿರತಕ್ಕದ್ದು; ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; , ಅದು ಸಂದಿಗ್ಸವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; . ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದ್ದಲ್ಲ; . ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬ್ದಾರರಾಗಿರತಕ್ಕದ್ದು; . ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು ಅಣಕದ ಮಾತುಗಳನ್ನು, ದೋಷಾರೋಪಣೆಗಳನ್ನು, ಶ್ಲಾಘನೆ, ವಿಶ್ಲೇಷಣೆಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ; . ಅದರಲ್ಲಿ. ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ. . ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; , ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದಲ್ಲ; . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; , ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅಂತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕದಲ್ಲ; . ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ಧ್ವನಿತಗೊಳ್ಳುವಂತಿರತಕ್ಕದಲ್ಲ; ಒಂದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದಿರುವಂತಹ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 12 14. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೋ ಅಂಥ ಪ್ರಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನ: ಕೇಳತಕ್ಕದಲ್ಲ; 15. ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; 16. ಅದರಲ್ಲಿ, ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳತಕ್ಕದಲ್ಲ; 17. ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; 18. ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 19. ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದಲ್ಲ; 20.ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ. 21. ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇ ಶೈರ್ಥವಾಗದೇ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕದಲ್ಲ. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; 22.ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ, ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; 13 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದಲ್ಲಿ ದಿನಾಂಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. 6) ಪ್ರಶ್ನೆ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. 7) ಪ್ರಶ್ನೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. 8) ಪ್ರಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. * 3% kkk 14 ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಏಳನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 21ನೇ ಸೆಪ್ಟೆಂಬರ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಸಂತಾಪ ಸೂಚನೆ (ಮೃತರ ಗೌರವಾರ್ಥ ಸದನ ಮುಂದೂಡಿ, ಪುನಃ ಸಮಾವೇಶಗೊಂಡ ನಂತರ) 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಮೊದಲನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ; ಮೊದಲನೇ ಪಟ್ಟ 3. ಕಾರ್ಯದರ್ಶಿಯವರ ವರದಿ ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಷ್ಟ್ರಪತಿಗಳು ಕ ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. ಕಾರ್ಯದರ್ಶಿಯವರು:- 4: 2 ಬ 4. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು: ಅ) ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ 2018-19ನೇ ಸಾಲಿನ ಧನವಿನಿಯೋಗ ಲೆಕ್ಕಗಳು ಮತ್ತು ಹಣಕಾಸು ಲೆಕ್ಕಗಳನ್ನು (ಸಂಪುಟ 1 ಮತ್ತು 1) ಸಭೆಯ ಮುಂದಿಡುವುದು. ಆ) ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಮಾರ್ಚ್‌ 2019ಕ್ಕೆ ಕೊನೆಗೊಂಡ ವರ್ಷದ ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಲೆಕ್ಕಪರಿಶೋಧನಾ ವರದಿಯನ್ನು ಸಬೆಯ ಮುಂದಿಡುವುದು: 11. ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೊದಲನೇ ಹಾಗೂ ಎರಡನೇ ಪಟ್ಟಿಯ ರೀತ್ಯಾ. 5. ವರದಿಯನ್ನೊಪ್ಪಿಸುವುದು ಶ್ರೀ ಎಸ್‌. ರಘು (ಅಧ್ಯಕ್ಷರು; ಜಂಟಿ ಪರಿಶೀಲನಾ ಸಮಿತಿ) ಅವರು 2020ನೇ ಸಾಲಿನ ಬೃಹತ್‌ ಬೆ೦ಗಳೂರು ಮಹಾನಗರ ಪಾಲಿಕೆ ಎಧೇಯಕವನ್ನು ಪರಿಶೀಲಿಸಲು ರಚಿಸಲಾಗಿರುವ ಜಂಟಿ ಪರಿಶೀಲನಾ ಸಮಿತಿಯ ವಿಶೇಷ ವರದಿಯನ್ನೊಪ್ಪಿಸುವುದು. ಎ 3/ 6. ಚುನಾವಣಾ ಪ್ರಸ್ತಾವ ಹಾಧಿ ಶ್ರೀ ಜೆ.ಸಿ. ಮಾಧುಸ್ವಾಮಿ, (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಗಳ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ: 1) 2) 3) 4) ೨) 6) 7) 8) 9) 10 ಸ 265(1)ನೇ ನಿಯಮದ ಅನುಸಾರವಾಗಿ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು 268(1)ನೇ ನಿಯಮದ ಅನುಸಾರವಾಗಿ ಅಂದಾಜುಗಳ ಸಮಿತಿಗೆ ಹದಿನೆಂಟು ಜನ ಸದಸ್ಯರನ್ನು 271(1)ನೇ ನಿಯಮದ ಅನುಸಾರವಾಗಿ ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು 272(1)ನೇ ನಿಯಮದ ಅನುಸಾರವಾಗಿ ಹಕ್ಕುಬಾಧ್ಯತೆಗಳ ಸಮಿತಿಗೆ ಒಂಭತ್ತು ಜನ ಸದಸ್ಯರನ್ನು 277061ನೇ ನಿಯಮದ ಅನುಸಾರವಾಗಿ ಅಧೀನ ಶಾಸನ ರಚನಾ ಸಮಿತಿಗೆ ಹದಿನೈದು ಜನ ಸದಸ್ಯರನ್ನು 281ನೇ ನಿಯಮದ ಅನುಸಾರವಾಗಿ ಸರ್ಕಾರಿ ಭರವಸೆಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು 2830ನೇ ನಿಯಮದ ಅನುಸಾರವಾಗಿ ಖಾಸಗಿ ವಿಧೇಯಕಗಳ ಹಾಗೂ ನಿರ್ಣಯಗಳ ಸಮಿತಿಗೆ ಹತ್ತು ಜನ ಸದಸ್ಯರನ್ನು 286ನೇ ನಿಯಮದ ಅನುಸಾರವಾಗಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಗೆ ಹದಿನೈದು ಜನ ಸದಸ್ಯರನ್ನು 288ನೇ ನಿಯಮದ ಅನುಸಾರವಾಗಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಹದಿನೈದು ಜನ ಸದಸ್ಯರನ್ನು 370(2)ನೇ ನಿಯಮದ ಅನುಸಾರವಾಗಿ ವಸತಿ ಸೌಕರ್ಯಗಳ ಸಮಿತಿಗೆ ಹನ್ನೆರಡು ಜನ ಸದಸ್ಯರನ್ನು ಚುನಾಯಿಸಬೇಕೆ೦ದು ಕೋರುವುದು. 4 .. -2 4 ;- 7. ಶಾಸನ ರಚನೆ 1. ವಿಧೇಯಕಗಳನ್ನು ಹಿಂಪಡೆಯುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2015ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳು (ತಿದ್ದುಪಡಿ) ವಿಧೇಯಕವನ್ನು ಹಿಂಪಡೆಯಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಹಿಂಪಡೆಯುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2017ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ವಿಧೇಯಕವನ್ನು ಹಿಂಪಡೆಯಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಹಿಂಪಡೆಯುವುದು. 11. ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರ ಸೇವೆಗಳನ್ನು ಸಾರ್ವಜನಿಕ ಸೇವೆಗೆ ವಿಲೀನಗೊಳಿಸುವುದಕ್ಕೆ ನಿಷೇಧ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. Bs ಶ್ರೀ ಗೋವಿಂದ ಎಂ. ಕಾರಜೋಳ (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭಿಕ್ಷಾಟನೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಅಶ್ಚಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕನ್ನಡ ವಿಶ್ವವಿದ್ಯಾನಿಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಅಶ್ಚಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಜಗದೀಶ್‌ ಶೆಟ್ಟರ್‌ (ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು) ಅವರು: ಅ) 2020ನೇ ಸಾಲಿನ ಕರ್ನಾಟಕ ಕೈಗಾರಿಕೆಗಳ (ಸೌಲಭ್ಯ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಕೆ.ಸಿ. ನಾರಾಯಣಗೌಡ (ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. sO « - 6 :- 111. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಗೋವಿಂದ ಎಂ. ಕಾರಜೋಳ (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭಿಕ್ಷಾಟನೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಅಶ್ಚಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕನ್ನಡ ವಿಶ್ವವಿದ್ಯಾನಿಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಜೆ.ಸಿ. ಮಾಧುಸ್ಟಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಏಳನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 22ನೇ ಸೆಪ್ಟೆಂಬರ್‌, 2020 (ಸಮಯ:: ಬೆಳಿಗ್ಗೆ 10.00 ಗಂಟೆಗೆ) 1. ಕಾರ್ಯದರ್ಶಿಯವರ ವರದಿ ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. ಕಾರ್ಯದರ್ಶಿಯವರು:- 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಗ 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು: ಅ) ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ 2018-19ನೇ ಸಾಲಿನ ಧನವಿನಿಯೋಗ ಲೆಕ್ಕಗಳು ಮತ್ತು ಹಣಕಾಸು ಲೆಕ್ಕಗಳನ್ನು (ಸಂಪುಟ 1 ಮತ್ತು 1) ಸಭೆಯ ಮುಂದಿಡುವುದು. ಆ) ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಮಾರ್ಚ್‌ 2019ಕ್ಕೆ ಕೊನೆಗೊಂಡ ವರ್ಷದ ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಲೆಕ್ಕಪರಿಶೋಧನಾ ವರದಿಯನ್ನು ಸಭೆಯ ಮುಂದಿಡುವುದು: 11. ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೊದಲನೇ ಹಾಗೂ ಎರಡನೇ ಪಟ್ಟಿಯ ರೀತ್ಯಾ. ಡಿ! ಇ; 2) 3) 4) ೨) - 2೩ ;- 3. ವರದಿಗಳನ್ನೊಪ್ಪಿಸುವುದು ಶ್ರೀ ಎಸ್‌. ರಘು (ಅಧ್ಯಕ್ಷರು, ಜಂಟಿ ಪರಿಶೀಲನಾ ಸಮಿತಿ) ಅವರು 2020ನೇ ಸಾಲಿನ ಬೃಹತ್‌ ಬೆ೦ಗಳೂರು ಮಹಾನಗರ ಪಾಲಿಕೆ ವಿಧೇಯಕವನ್ನು ಪರಿಶೀಲಿಸಲು ರಚಿಸಲಾಗಿರುವ ಜಂಟಿ ಪರಿಶೀಲನಾ ಸಮಿತಿಯ ವಿಶೇಷ ವರದಿಯನ್ನೊಪ್ಪಿಸುವುದು. 2019-20ನೇ ಸಾಲಿನ ಕರ್ನಾಟಕ ವಿಧಾನಸಭೆಯ ಹಕ್ಕುಬಾಧ್ಯತೆಗಳ ಸಮಿತಿಯ ಮೊದಲನೇ ವರದಿಯನ್ನೊಪ್ಪಿಸುವುದು. 2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ 32ನೇ ವರದಿಯನ್ನೊಪ್ಪಿಸುವುದು. 2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿಯ ಮೂರನೇ ವರದಿಯನ್ನೊಪ್ಪಿಸುವುದು. 2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಎರಡನೇ ವರದಿಯನ್ನೊಪ್ಪಿಸುವುದು. 4. ಚುನಾವಣಾ ಪ್ರಸ್ತಾವ ಹಾದಿ ಶ್ರೀ ಜೆಸಿ. ಮಾಧುಸ್ಥಾಮಿ, (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಗಳ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ: 1) 2) 3) 4) 265(1)ನೇ ನಿಯಮದ ಅನುಸಾರವಾಗಿ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು 268(1)ನೇ ನಿಯಮದ ಅನುಸಾರವಾಗಿ ಅಂದಾಜುಗಳ ಸಮಿತಿಗೆ ಹದಿನೆಂಟು ಜನ ಸದಸ್ಯರನ್ನು 271(1)ನೇ ನಿಯಮದ ಅನುಸಾರವಾಗಿ ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು 272(1)ನೇ ನಿಯಮದ ಅನುಸಾರವಾಗಿ ಹಕ್ಕುಬಾಧ್ಯತೆಗಳ ಸಮಿತಿಗೆ ಒಂಭತ್ತು ಜನ ಸದಸ್ಯರನ್ನು * 3/ .. 5) 2770ನೇ ನಿಯಮದ ಅನುಸಾರವಾಗಿ ಅಧೀನ ಶಾಸನ ರಚನಾ ಸಮಿತಿಗೆ ಹದಿನೈದು ಜನ ಸದಸ್ಯರನ್ನು 6) 281ನೇ ನಿಯಮದ ಅನುಸಾರವಾಗಿ ಸರ್ಕಾರಿ ಭರವಸೆಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು 7) 283(1ನೇ ನಿಯಮದ ಅನುಸಾರವಾಗಿ ಖಾಸಗಿ ವಿಧೇಯಕಗಳ ಹಾಗೂ ನಿರ್ಣಯಗಳ ಸಮಿತಿಗೆ ಹತ್ತು ಜನ ಸದಸ್ಯರನ್ನು 8) 286ನೇ ನಿಯಮದ ಅನುಸಾರವಾಗಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಗೆ ಹದಿನೈದು ಜನ ಸದಸ್ಯರನ್ನು 9) 288ನೇ ನಿಯಮದ ಅನುಸಾರವಾಗಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಹದಿನೈದು ಜನ ಸದಸ್ಯರನ್ನು 10) 370(2)ನೇ ನಿಯಮದ ಅನುಸಾರವಾಗಿ ವಸತಿ ಸೌಕರ್ಯಗಳ ಸಮಿತಿಗೆ ಹನ್ನೆರಡು ಜನ ಸದಸ್ಯರನ್ನು ಚುನಾಯಿಸಬೇಕೆಂದು ಕೋರುವುದು. 5. ಶಾಸನ ರಚನೆ 1 ವಿಧೇಯಕಗಳನ್ನು ಹಿಂಪಡೆಯುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2015ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳು (ತಿದ್ದುಪಡಿ) ವಿಧೇಯಕವನ್ನು ಹಿಂಪಡೆಯಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಹಿಂಪಡೆಯುವುದು. 2. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2017ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ವಿಧೇಯಕವನ್ನು ಹಿಂಪಡೆಯಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಹಿಂಪಡೆಯುವುದು. ಎಂಡೆ/ .. 4. “Hd 11. ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರ ಸೇವೆಗಳನ್ನು ಸಾರ್ವಜನಿಕ ಸೇವೆಗೆ ವಿಲೀನಗೊಳಿಸುವುದಕ್ಕೆ ನಿಷೇಧ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಗೋವಿಂದ ಎಂ. ಕಾರಜೋಳ (ಮಾನ್ಯ ಉಪ ಮುಖ್ಯಮಂತಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭಿಕ್ಷಾಟನೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕನ್ನಡ ವಿಶ್ವವಿದ್ಯಾನಿಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. Be 10. 11. 12. -25:- ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಆ) 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಜಗದೀಶ್‌ ಶೆಟ್ಟರ್‌ (ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೈಗಾರಿಕೆಗಳ (ಸೌಲಭ್ಯ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ. ಶ್ರೀರಾಮುಲು (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ. ಶ್ರೀರಾಮುಲು (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಾಂಕ್ರಾಮಿಕ ರೋಗಗಳ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಕೆಸಿ. ನಾರಾಯಣಗೌಡ (ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ೮/ .. 111. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಗೋವಿಂದ ಎಂ. ಕಾರಜೋಳ (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭಿಕ್ಷಾಟನೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕನ್ನಡ ವಿಶ್ವವಿದ್ಯಾನಿಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಜೆ.ಸಿ. ಮಾಧುಸ್ಥಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ. ಶ್ರೀರಾಮುಲು (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ. ಶ್ರೀರಾಮುಲು (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಾಂಕ್ರಮಿಕ ರೋಗಗಳ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. STs 2) 3) 4) ೨) 6) ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ಗಮನ ಸೆಳೆಯುವ ಸೂಚನೆಗಳು ಶ್ರೀ ಸಂಜೀವ್‌ ಮಠಂದೂರ್‌ ಅವರು - ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ರೈತರುಗಳಿಗೆ ನೀಡಿರುವ ಕುಮ್ಕಿ ಜಮೀನನ್ನು ಸಕ್ರಮ ಮಾಡಲು ಉಂಟಾಗಿರುವ ವಿಳಂಬದ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಡಾ. ಕೆ. ಶ್ರೀನಿವಾಸ ಮೂರ್ತಿ ಅವರು - ಸೋಲೂರು ಹೋಬಳಿಯನ್ನು ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನಿಂದ ಬೇರ್ಪಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿಗೆ ಸೇರ್ಪಡೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರದ ಆಯುಷ್ಕಾನ್‌ ಭಾರತ - ಆರೋಗ್ಯ ಕರ್ನಾಟಕ ಯೋಜನೆಯ ಫಲಾನುಭವಿಗಳಿಗೆ ಕಾರ್ಡುಗಳನ್ನು ಹಂಚಿಕೆ ಮಾಡುವಲ್ಲಿ ಉಂಟಾಗಿರುವ ವಿಳಂಬದ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕಿನ ವೃದ್ಧರು, ವಿಧವೆಯರು ಹಾಗೂ ಅಂಗವಿಕಲರಿಗೆ ಕಳೆದ 8 ತಿಂಗಳಿನಿಂದ ಮಾಸಾಶನ ನೀಡದಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಬೆಳಗಾವಿ ಜಿಲ್ಲೆ ಕಿತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇಂಧನ ಇಲಾಖೆಯಲ್ಲಿ ಸಿಬ್ಬಂದಿಯ ಕೊರತೆಯಿಂದ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಡಿಸಿ. ತಮ್ಮಣ್ಣ ಅವರು - ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯ, ರಸ್ತೆ ಅಭಿವೃದ್ಧಿ ಸೇರಿದಂತೆ ಮುಕ್ತಾಯ ಹಂತದಲ್ಲಿರುವ ಕಾಮಗಾರಿಗಳಿಗೆ ತಡೆಹಿಡಿದಿರುವ ಹಣವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ೫8/.. 7) 8) 9) 10) -: 8 ;- ಶ್ರೀ ಟಿ.ಡಿ. ರಾಜೇಗೌಡ ಅವರು - ಭದ್ರಾ ಹುಲಿ ಸಂರಕ್ಷಿತ ಪ್ರದೇಶ ಮತ್ತು ಮುಳ್ಳಯ್ಯನಗಿರಿ ಸಂರಕ್ಷಣಾ ಘೋಷಣೆ ಯೋಜನೆಯ ಸಂಬಂಧ ಕೇಂದ್ರ ಸರ್ಕಾರವು ಹೊರಡಿಸಿರುವ ಅಧಿಸೂಚನೆಯಿ೦ದ ಜನರ ಬದುಕು ಅತಂತ್ರವಾಗುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. ತ್ರೀ ಎಲ್‌.ಎ. ರವಿಸುಬ್ರಮಣ್ಯ ಅವರು - ಶ್ರೀ ಗುರುರಾಘವೇಂದ್ರ ಸಹಕಾರಿ ಬ್ಯಾಂಕಿನ ಅವ್ಯವಹಾರದಿಂದ ತೊಂದರೆಗೊಳಗಾಗಿರುವ ಠೇವಣಿದಾರರ ಹಿತ ಕಾಪಾಡಲು ಹಾಗೂ ಬ್ಯಾಂಕನ್ನು ಪುನಶ್ಚೇತನಗೊಳಿಸಲು ಕೈಗೊಳ್ಳುವ ಕ್ರಮಗಳ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ ಅಬ್ದುಲ್‌ ಖಾದರ್‌ ಅವರು - ರಾಜ್ಯದಾದ್ಯಂತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸೌಲಭ್ಯಗಳನ್ನು ಒದಗಿಸಲು ಅಗತ್ಯವಾಗಿರುವ ಬಿಪಿಎಲ್‌ ಪಡಿತರ ಜೇಟಿಯ ವಿತರಣೆಯನ್ನು ಸ್ಥಗಿತಗೊಳಿಸಿರುವುದರಿ೦ದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಪ್ರಾರಂಭಿಸಲಾಗಿರುವ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿಗೆ ಬೋಧಕ/ಬೋಧಕೇತರ ಸಿಬ್ಬಂದಿವರ್ಗದವರನ್ನು ನೇಮಿಸಿಕೊಳ್ಳಲು/ಹುದ್ದೆಗಳನ್ನು ಸೃಜಿಸಲು ಆರ್ಥಿಕ ಇಲಾಖೆಯಿಂದ ಅನುಮೋದನೆ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಏಳನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 23ನೇ ಸೆಪ್ಟೆಂಬರ್‌, 2020 | ಶಾಸನ ರಚನೆ (ಐಟಂ 5 (1) ಮತ್ತು (1) ರಲ್ಲಿ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) 1 ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ (ಮೂರನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯನಿರ್ಣಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಸಿ.ಟಿ. ರವಿ (ಮಾನ್ಯ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ, ಯುವಸಬಲೀಕರಣ ಮತ್ತು ಕ್ರೀಡೆಗಳ ಸಚಿವರು) ಅವರು:- ಅ) 2020ನೇ ಸಾಲಿನ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಜಾ 2/ |, 1. 2:- 1. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ (ಮೂರನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಸಿ.ಸಿ. ಪಾಟೀಲ್‌ (ಮಾನ್ಯ ಗಣಿ ಮತ್ತು ಭೂವಿಜ್ಞಾನ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕಲ್ಲುಪುಡಿ ಮಾಡುವ ಘಟಕಗಳ (ಕ್ರಷರ್‌ಗಳ) ನಿಯಂತ್ರಣ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಏಳನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 23ನೇ ಸೆಪೆ೦ಬರ್‌, 2020 (ಸಮಯ: ಬೆಳಿಗ್ಗೆ 10.00 ಗಂಟೆಗೆ) 1. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು 1) ಶ್ರೀ ಬಿ.ಎಸ್‌. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ 74ನೇ ಸಂವಿಧಾನ ತಿದ್ದುಪಡಿ ಕಾಯ್ದೆಯ ಅನುಷ್ಠಾನದ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆ ವರದಿಯನ್ನು (2020ನೇ ವರ್ಷದ ವರದಿ ಸಂಖ್ಯೆ:2) ಸಭೆಯ ಮುಂದಿಡುವುದು. 2) ಶ್ರೀ ಲಕ್ಷ್ಮಣ ಸಂಗಪ್ಪ ಸವದಿ (ಉಪ ಮುಖ್ಯಮಂತ್ರಿಗಳು) ಅವರು:- ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ವಿಶೇಷ ವರದಿಯನ್ನು ಸಬೆಯ ಮುಂದಿಡುವುದು. 2. ವರದಿಯನ್ನೊಪ್ಪಿಸುವುದು | 2019-20ನೇ ಸಾಲಿನ ಕರ್ನಾಟಕ ವಿಧಾನಸಭೆಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ವಿಶೇಷ ವರದಿಯನ್ನೊಪ್ಪಿಸುವುದು. 3. ವಿತ್ತೀಯ ಕಾರ್ಯಕಲಾಪಗಳು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು:- 2020-21ನೇ ಸಾಲಿನ ಪೂರಕ ಅಂದಾಜುಗಳ ಮೊದಲನೇ ಕಂತಿನ ಬೇಡಿಕೆಗಳನ್ನು ಮಂಡಿಸುವುದು. «21 .. 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆಗೆ ಉತ್ತರ ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಡಿ.ಕೆ. ಶಿವಕುಮಾರ್‌, ಕೆ.ಜೆ. ಜಾರ್ಜ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ದಿನೇಶ್‌ ಗುಂಡೂರಾವ್‌ ಇವರುಗಳು - ರಾಜ್ಯವನ್ನು ಬಾಧಿಸುತ್ತಿರುವ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಮತ್ತು ಆರೋಗ್ಯ ಸಂಬಂಧಿ ಸಾಮಗ್ರಿಗಳು ಹಾಗೂ ಔಷಧಿಗಳ ಖರೀದಿಯಲ್ಲಿ ನಡೆದಿದೆಯೆನ್ನಲಾದ ಅವ್ಯವಹಾರಗಳ ಬಗ್ಗೆ ಪಿಸಲು ನೀಡಿರುವ ಸೂಚನೆಯ ಮೇಲಿನ ಚರ್ಚೆಗೆ ಸರ್ಕಾರದ ಉತರ. ಇ ಮಿ 5. ಶಾಸನ ರಚನೆ I. ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡೆ ಸ. 10. ತಿ ಡಾ. ಅಶ್ವಥ ನಾರಾಯಣ ಸಿ.ಎನ್‌, (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆಯ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ನಿರಸನಗೊಳಿಸುವ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ತಾಂತ್ರಿಕ ಶಿಕ್ಷಣ ಇಲಾಖೆಯ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ನಿರಸನಗೊಳಿಸುವ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಕೆ.ಎಸ್‌. ಈಶ್ವರಪ್ಪ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ed 11. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 12. ಶ್ರೀ ಸಿ.ಸಿ. ಪಾಟೀಲ್‌ (ಮಾನ್ಯ ಗಣಿ ಮತ್ತು ಭೂವಿಜ್ಞಾನ ಸಚಿವರು) ಅವರು:- 2. ಅ) 2020ನೇ ಸಾಲಿನ ಕರ್ನಾಟಕ ಕಲ್ಲುಪುಡಿ ಮಾಡುವ ಘಟಕಗಳ (ಕ್ರಷರ್‌ಗಳ) ನಿಯಂತ್ರಣ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು: ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರ ಸೇವೆಗಳನ್ನು ಸಾರ್ವಜನಿಕ ಸೇವೆಗೆ ವಿಲೀನಗೊಳಿಸುವುದಕ್ಕೆ ನಿಷೇಧ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಅಶ್ನಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. Bs 1) 2) -5:- ಶ್ರೀ ಬಿ. ಶ್ರೀರಾಮುಲು (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಾಂಕ್ರಾಮಿಕ ರೋಗಗಳ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಜಗದೀಶ್‌ ಶೆಟ್ಟರ್‌ (ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೈಗಾರಿಕೆಗಳ (ಸೌಲಭ್ಯ) (ತಿದ್ದುಪಡಿ) ವಿಧೇಯಕವನ್ನು ಪಂರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಕೆ.ಸಿ. ನಾರಾಯಣಗೌಡ (ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ಗಮನ ಸೆಳೆಯುವ ಸೂಚನೆಗಳು | ಶ್ರೀ ರಾಜಾ ವೆಂಕಟಪ್ಪ ನಾಯಕ್‌ ಅವರು - ರಾಯಚೂರು ಜಿಲ್ಲೆ ಮಾನ್ವಿ ವಿಧಾನಸಭಾ ಕ್ಷೇತ್ರದ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಅಡಿಯಲ್ಲಿ ಬರುವ ವಿತರಣಾ ಕಾಲುವೆಯ ನೀರು ನಿರ್ವಹಣೆಯ ಸಲುವಾಗಿ ರೈತರ ಹಿತದೃಷ್ಟಿಯಿಂದ ಆನ್‌-ಆಫ್‌ ಪದ್ಧತಿಯನ್ನು ರದ್ದುಗೊಳಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ರಾಜ್ಯದಲ್ಲಿನ ಬಿಪಿಎಲ್‌ ಮತ್ತು ಅಂತ್ಯೋದಯ ಕಾರ್ಡುದಾರರ ಕುಟುಂಬಗಳಿಗೆ ಉಚಿತವಾಗಿ ಹಾಲಿನ ಪುಡಿ ಪ್ಯಾಕೆಟ್‌ಗಳನ್ನು ವಿತರಣೆ ಮಾಡುವ ಬಗ್ಗೆ ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ».೮/ .. 3) 4) 5) 6) 1) 8) 9) 10) -:6:- ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಅವರು - ವಿಜಯಪುರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಜಲಧಾರೆ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಎಸ್‌. ಪಾಟೀಲ್‌ (ನಡಹಳ್ಳಿ) ಅವರು - ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಸಾರಿಗೆ) ಗಮನ ಸೆಳೆಯುವುದು. ಶ್ರೀ ಶರಣಬಸಪ್ಪಗೌಡ ದರ್ಶನಾಷುರ್‌ ಅವರು - ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಸಗರ ಗಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಸುಬ್ಬಾರೆಡ್ಡಿ ಎಸ್‌.ಎನ್‌. ಅವರು - ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆರೆ-ಕಾಲುವೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಚಳೆಯುವುದ. ಶ್ರೀ ಕುಮಾರಸ್ವಾಮಿ ಹೆಚ್‌.ಕೆ. ಅವರು - ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೆತ್ತುರು ಪ್ರಥಮ ದರ್ಜೆ ಕಾಲೇಜನ್ನು ಬೇರೆಡೆಗೆ ಸ್ಥಳಾಂತರ ಮಾಡುವ ಬಗ್ಗೆ ಉಚ್ಚ ನ್ಯಾಯಾಲಯವು ನೀಡಿರುವ ತಡೆಯಾಜ್ಞೆಯನ್ನು ಜಾರಿಗೊಳಿಸದಿರುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ) ಗಮನ ಸೆಳೆಯುವುದು. ಶ್ರೀ ಪರಮೇಶ್ವರ್‌ ನಾಯಕ್‌ ಪಿ.ಟಿ. ಅವರು - ಕೃಷಿ ಇಲಾಖೆಯ ಆತ್ಮ ಯೋಜನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವೀಧರರನ್ನು ಖಾಯಂಗೊಳಿಸುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಶಿವಶಂಕರ ರೆಡ್ಡಿ ಎನ್‌.ಹೆಚ್‌. ಅವರು - ಗೌರಿಬಿದನೂರು ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಎಸ್‌.ಸಿ./ಎಸ್‌.ಟಿ. ಜನಾಂಗದವರಿಗೆ ಮಂಜೂರಾಗಿದ್ದ ಜಮೀನನ್ನು ಕಾನೂನುಬಾಹಿರವಾಗಿ ಖಾಸಗಿ ಕಂಪನಿಯವರು ನೋಂದಣಿ ಮಾಡಿಸಿಕೊಂಡಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ನರೇಂದ್ರ ಆರ್‌. ಅವರು - ಚಾಮರಾಜನಗರ ಜಿಲ್ಲೆಯ ಹನೂರು ವ್ಯಾಪ್ತಿಯ ಪಾಳ್ಯಕೆರೆ ಏರಿ ಹಾಗೂ ತೂಬು ಹೊಡೆದು ಹೋಗಿರುವುದರಿ೦ದ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ ಪ್ರ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಏಳನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 24ನೇ ಸೆಪ್ಟಂಬರ್‌, 2020 (ಸಮಯ: ಬೆಳಿಗ್ಗೆ 10.00 ಗಂಟೆಗೆ) 1. ವಿತ್ತೀಯ ಕಾರ್ಯಕಲಾಪಗಳು 2020-21ನೇ ಸಾಲಿನ ಪೂರಕ ಅಂದಾಜುಗಳ ಮೊದಲನೇ ಕಂತಿನ ಬೇಡಿಕೆಗಳ ಮೇಲೆ ಚರ್ಜೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. 2. ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ.3) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಾದಿಲ್ವಾರು ನಿಧಿ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. -: 2 :- ಶ್ರೀ ಅರಬೈಲ್‌ ಶಿವರಾಮ್‌ ಹೆಬ್ಬಾರ್‌ (ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು) ಅವರು:- ಅ) 2020ನೇ ಸಾಲಿನ ಕೈಗಾರಿಕಾ ವಿವಾದಗಳು ಮತ್ತು ಕೆಲವು ಇತರ ಕಾನೂನುಗಳ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. I. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ 3) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಾದಿಲ್ದಾರು ನಿಧಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎ.ಡೆ/., 6. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 7. ಡಾ. ಅಶ್ಚಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆಯ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ನಿರಸನಗೊಳಿಸುವ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 8. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ತಾಂತ್ರಿಕ ಶಿಕ್ಷಣ ಇಲಾಖೆಯ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ನಿರಸನಗೊಳಿಸುವ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ೨. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 10. ಶ್ರೀ ಕೆ.ಎಸ್‌. ಈಶ್ವರಪ್ಪ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 11. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂಡೆ ., 12. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 13. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 14, ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 15. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಮ 09೮ | ಸಾರ್ವಜನಿಕ ಮಹತ್ವದ ಷಯದ ಬಗ್ಗೆ ಅಲ್ಪ ವು ಚರ್ಚ ಕ ಶ್ರೀಯುತರುಗಳಾದ ಹೆಚ್‌.ಡಿ. ಕಮಾರಣ ಸ್ವಾಮಿ, ಬಂಡೆಹ ಖಾಶೆಂಪೂರ, ಹಚ್‌.ಕೆ. ಕುಮಾ ರಸ್ಟಾಮಿ, ಜೆಚ್‌.ಡಿ. ೨ ರೇವಣ್ಣ ವೆಂಕಟರಾವ್‌ ನಾಡಗೌಡ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ನೆರೆಹಾವಳಿಯಿ೦ದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಎಂ ೨೨ *೮/ .. 2) 3) 4) 5) 6) 7) 8) -: 5 ;- 4. ಗಮನ ಸೆಳೆಯುವ ಸೂಚನೆಗಳು ಶ್ರೀ ಟಿ. ರಘುಮೂರ್ತಿ ಅವರು - ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿ (ಈರುಳ್ಳಿ) ಉಂಟಾಗಿದ್ದು ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟ ಡಿ. ಶೇಖರ್‌ ಅವರು - ಚಿತ್ರದುರ್ಗ ಜಿಲ್ಲೆಯಲ್ಲಿರುವ ವಾಣಿವಿಲಾಸ ಜಲಾಶಯದ ಸಂಗ್ರಹಣೆಯ ನೀರಿನಲ್ಲಿ ಭಾಗಶಃ ನೀರನ್ನು ಹೊಸದುರ್ಗ ತಾಲ್ಲೂಕಿಗೆ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಟಿ. ವೆಂಕಟರಮಣಯ್ಯ ಅವರು - ಬೆ೦ಗಳೂರು ಗ್ರಾಮಾ೦ತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಆಕಾಶ್‌ ಆಸ್ಪತ್ರೆಯಲ್ಲಿ ಕೋವಿಡ್‌-19 ರೋಗಿಗಳ ಸಾವಿನ ಪ್ರಮಾಣ ಹೆಚ್ಚಾಗುತ್ತಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆಜೆ. ಬೋಪಯ್ಯ ಅವರು - ಕೊಡಗು ಜಿಲ್ಲೆಯಲ್ಲಿ ಪೌತಿ ಖಾತೆ ವರ್ಗಾವಣೆ ಆಗದೇ ಖಾತೆದಾರರ ಸಂಬಂಧಿಕರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ತನ್ನೀರ್‌ ಸೇಠ್‌. ಅವರು - ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಶಿಕ್ಷಣ ನೀಡಲು ಅನುಮತಿ ನೀಡಿರುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ತ್ರೀ ಆರಗ ಜ್ಞಾನೇಂದ್ರ ಅವರು - ಶಿವಮೊಗ್ಗ ಜಿಲ್ಲೆಯಲ್ಲಿ ಬಿ.ಎಲ್‌.ಓ. ಗಳಾಗಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಿಕ್ಷಕರಿಗೆ ಕಳೆದ ಎರಡು ವರ್ಷಗಳಿಂದ ವೇತನ ಪಾವತಿಯಾಗದೇ ಇರುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ' ಗಮನ ಸೆಳೆಯುವುದು. ಸ ಶ್ರೀ ಕೃಷ್ಣಬೈರೇಗೌಡ ಅವರು - ತೀವ್ರ ಸಂಕಷ್ಟದಲ್ಲಿರುವ ತರಕಾರಿ ಮತ್ತು ಹೂ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ನ್ನು ಒದಗಿಸುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ರಾಜಶೇಖರ ಬಸವರಾಜ ಪಾಟೀಲ್‌ ಅವರು - ರಾಜ್ಯದಲ್ಲಿ ಕಳಪೆ ಬೀಜ ವಿತರಣೆಯಿಂದ ರೈತರಿಗೆ ಆಗುತ್ತಿರುವ ತೊ೦ದರೆಗಳ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ೬. ೮/ .. 9) 10) ಶ್ರೀ -: 0 ;- ಶ್ರೀ ಎ.ಟಿ. ರಾಮಸ್ವಾಮಿ ಅವರು - ಅರಕಲಗೂಡು ವಿಧಾನಸಭಾ ಕ್ಷೇತ್ರದ ಹಳ್ಳಿಮೈಸೂರು ಹೋಬಳಿಯ ರಂಗೇನಹಳ್ಳಿ ಏತ ನೀರಾವರಿ ಯೋಜನೆಯನ್ನು ಪುನರ್‌ ಪ್ರಾರಂಭಿಸುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ಭೂಸ್ವಾಧೀನ ಪಡಿಸಿಕೊಂಡಿರುವುದರಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಧನವನ್ನು ನೀಡುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. 5. ಖಾಸಗಿ ಸದಸ್ಯರ ಕಾರ್ಯಕಲಾಪಗಳು ನಿರ್ಣಯಗಳು ಅಭಯ ಪಾಟೀಲ ಅವರು ದಿನಾಂಕ: 19.03.2020 ರಂದು ಮಂಡಿಸಿರುವ ಈ ಕೆಳಕಂಡ ನಿರ್ಣಯಗಳ ಬಗ್ಗೆ ಚರ್ಚೆ: 1) “ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ಪರಿಸರದಲ್ಲಿ ಹಲವಾರು ಶೈಕ್ಷಣಿಕ ವಿದ್ಧಾಸಂಸ್ಥೆಗಳು ಇದ್ದು, ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗಿದ್ದು.. ಉದ್ಯೋಗವನ್ನು ಅರಸಿ ಇತರ ರಾಜ್ಯಗಳಿಗೆ ವಲಸೆ ಹೋಗುತ್ತಿರುವುದನ್ನು ತಪ್ಪಿಸಲು ಹಾಗೂ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಬೆಳಗಾವಿಯಲ್ಲಿ ಒಂದು ಬೃಹತ್‌ ಪ್ರಮಾಣದ ಐ.ಟಿ. ಪಾರ್ಕ್‌ನ್ನು ಸ್ಥಾಪಿಸುವುದು ಅವಶ್ಯಕವಾಗಿದ್ದು, ರಾಷ್ಟ್ರೀಯ ಹೆದ್ದಾರಿ ಸಂಖ್ಯೆ4ಕ್ಕೆ ಹೊಂದಿಕೊಂಡಿರುವ ಬೆಳಗಾವಿ ಗ್ರಾಮದ ಸರ್ವೆ ನಂ.1304 ರಿಂದ 1349 ರವರೆಗೆ ಇರುವ ಸುಮಾರು 745 ಎಕರೆಯಷ್ಟು ಜಮೀನು ರಾಜ್ಯ ಸರ್ಕಾರಕ್ಕೆ ಸೇರಿದ್ದು, ಈ ಸ್ಥಳದಲ್ಲಿ ಬೃಹತ್‌ ಪ್ರಮಾಣದ ಐ.ಟಿ. ಪಾರ್ಕ್‌ನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಈ ಸದನವು ಒತ್ತಾಯಿಸುತ್ತದೆ.” 2 7- ಗ “ಭಾರತ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿರುವ ಗಣ್ಯ ವ್ಯಕ್ತಿಗಳ ಹಾಗೂ ಅವರ ಐತಿಹಾಸಿಕ ಸ್ಮಾರಕಗಳನ್ನು ನಿರ್ಮಿಸುವ ಮುಖಾಂತರ ಇಂದಿನ ಯುವ ಪೀಳಿಗೆಗೆ ಅವುಗಳನ್ನು ಪರಿಚಯಿಸುವುದು ಹಾಗೂ ಸ್ಥಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಳ್ಳುವುದು ಈ ಸಂದರ್ಭದಲ್ಲಿ ಅತ್ಯಂತ ಅವಶ್ಯಕವಾಗಿರುತ್ತದೆ. ಆದ್ದರಿಂದ ಈ ವೀರ ಯೋಧರುಗಳ ಜೀವನ ಚರಿತ್ರೆಗಳನ್ನು ಮಾದರಿ ರೂಪದಲ್ಲಿ ಸ್ಥಾಪಿಸುವ, ವಿಜ್ಞಾನಿಗಳ ಮತ್ತು ಸ್ವತಂತ್ರ ಭಾರತಕ್ಕೆ ಹೋರಾಡಿದ ಮಹಾನ್‌ ವ್ಯಕ್ತಿಗಳ ಜನ್ಮಸ್ಥಳ, ಕರ್ಮಭೂಮಿ, ಜೀವನ ಚರಿತ್ರೆ ಹಾಗೂ ಸ್ಮಾರಕಗಳ ಪ್ರತಿರೂಪತೆಯ ಪಳುವಳಿಕೆಗಳನ್ನು ಒಂದೇ ಪರಿಸರದಲ್ಲಿ ಸ್ಥಾಪಿಸುವುದರಿಂದ ಇಂದಿನ ಯುವಕರಲ್ಲಿ ದೇಶಾಭಿಮಾನವನ್ನು ಹೆಚ್ಚಿಸುವುದರ ಜೊತೆಗೆ ಉತ್ತರ ಕರ್ನಾಟಕದ ಭಾಗದಲ್ಲಿ ಬೆಳಗಾವಿಯನ್ನು ಮಾದರಿ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಅವಕಾಶವಾಗುವುದರಿ೦ದ ಬೆಳಗಾವಿ ತಾಲ್ಲೂಕಿನ ಮಚ್ಚಿ ಗ್ರಾಮದ ಸರ್ವೆ ನಂ.559, 560, 561, ಹಾಗೂ 583 ರಲ್ಲಿರುವ ಸುಮಾರು 317 ಎಕರೆಯಷ್ಟು ಸರ್ಕಾರಿ ಜಮೀನಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಂಯುಕ್ತ ಅನುದಾನದಲ್ಲಿ ಐತಿಹಾಸಿಕ ಸ್ಮಾರಕಗಳ ಮಾದರಿಗಳನ್ನು (ರಫ್ಲಿಕಾಗಳನ್ನು ನಿರ್ಮಿಸಬೇಕೆಂದು ಈ ಸದನವು ಒತ್ತಾಯಿಸುತ್ತದೆ.” 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಲ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಷೂರ, ಹೆಚ್‌.ಡಿ. ರೇವಣ್ಣ, ಕೆ.ಎಂ. ಶಿವಲಿಂಗೇಗೌಡ, ಕೆ.ಎಸ್‌. ಲಿಂಗೇಶ್‌ ಮತ್ತು ಕೆ.ಎಸ್‌. ಶ್ರೀನಿವಾಸಮೂರ್ತಿ ಇವರುಗಳು - ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಪ್ರಾರಂಭಿಸಲಾಗಿರುವ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳನ್ನು ಬೇರೆಡೆಗೆ ವರ್ಗಾಯಿಸುವುದರಿ೦ದ ಉಂಟಾಗುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm I. ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಏಳನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 25ನೇ ಸೆಪ್ಟೆಂಬರ್‌, 2020 (ಸಮಯ:: ಬೆಳಿಗ್ಗೆ 10.00 ಗಂಟೆಗೆ) 1. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಕಾರ್ಯದರ್ಶಿಯವರು:- ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಮತ್ತು ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ. ಅಂಗೀಕಾರವಾಗಿರುವ ಈ ಕೆಳಕಂಡ ವಿಧೇಯಕಗಳನ್ನು ಸಭೆಯ ಮುಂದಿಡುವುದು. 1) 2020ನೇ ಸಾಲಿನ ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕ. 2) 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕ. ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಹಾಗೂ ನಾಲ್ಕನೇ ಪಟ್ಟಿಯ ರಿ ತ್ಯಾ. 2. ವರದಿಯನ್ನೊಪ್ಪಿಸುವುದು 2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ನಾಲ್ಕನೇ ವರದಿಯನ್ನೊಪ್ಪಿಸುವುದು. DLs -: 2 ;- 3. ಅರ್ಜಿಗಳನ್ನೊಪ್ಪಿಸುವುದು ಶ್ರೀ ಆನಂದ್‌ ಅಲಿಯಾಸ್‌ ವಿಶ್ವನಾಥ್‌ ಚಂದ್ರಶೇಖರ ಮಾಮನಿ, (ಮಾನ್ಯ ಉಪ ಸಭಾಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಗಳನ್ನು ಒಪ್ಪಿಸುವುದು: 1) ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಹಲವು ಕೆರೆಗಳಿಗೆ ಅಪ್ಪರ್‌ ಭದ್ರಾ ಮೇಲ್ದಂಡೆ ಯೋಜನೆಯಿಂದ ನೀರು ತುಂಬಿಸುವ ಕುರಿತು. 2) ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಮರಳು ಬ್ಲಾಕ್‌ ಸಂಖ್ಯೆ:4 ಮತ್ತು 6ರಲ್ಲಿ 2019-20ನೇ ಸಾಲಿನ ಟೆಂಡರ್‌ ಮೂಲಕ ನಡೆಸಿದ ಮರಳುಗಾರಿಕೆ ಬಗ್ಗೆ ಸಮರ್ಪಕ ತನಿಖೆ ನಡೆಸುವ ಕುರಿತು. 4. ಶಾಸನ ರಚನೆ I. ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಮೂರನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. - 3. 2- ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಜಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಮೂರನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆಯ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ನಿರಸನಗೊಳಿಸುವ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. «4 .. 8. 10. 11. 12. 13. -ು 6. ;- ಡಾ. ಅಶ್ಚಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿಎಲ್‌ ಸೇವೆಗಳ (ತಾಂತ್ರಿಕ ಶಿಕ್ಷಣ ಇಲಾಖೆಯ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ನಿರಸನಗೊಳಿಸುವ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಕೆ.ಎಸ್‌. ಈಶ್ವರಪ್ಪ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಗಾಮ ಸ್ಪರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. » 5/ .. 14. 15. 16. 17. 18. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಜೆ.ಸಿ. ಮಾಧುಸ್ಥಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯನಿರ್ಣಯ (ತಿದ್ದುಪಡಿ) ವಿಧೇಯಕವನ್ನು. ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಅರಬೈಲ್‌ ಶಿವರಾಮ್‌ ಹೆಬ್ಬಾರ್‌ (ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು) ಅವರು:- ಅ) 2020ನೇ ಸಾಲಿನ ಕೈಗಾರಿಕಾ ವಿವಾದಗಳು ಮತ್ತು ಕೆಲವು ಇತರ ಕಾನೂನುಗಳ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಸಿ.ಟಿ. ರವಿ (ಮಾನ್ಯ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ, ಯುವಸಬಲೀಕರಣ ಮತ್ತು ಕ್ರೀಡೆಗಳ ಸಚಿವರು) ಅವರು:- ಅ) 2020ನೇ ಸಾಲಿನ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ww OF: ಇ: 6;- LLL. ವಿಧೇಯಕಗಳನ್ನು ಹುನರ್‌ ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಜೆ.ಸಿ. ಮಾಧುಸ್ಟಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) ಕರ್ನಾಟಕ ವಿಧಾನಸಭೆಯಿಂದ ಅಂಗೀಕೃತವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2020ನೇ ಸಾಲಿನ ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕವನ್ನು ಪುನರ್‌ ಪರ್ಯಾಲೋಜಚಿಸಬೇಕೆಂದು ಸೂಚಿಸುವುದು; ಆ) ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) ಕರ್ನಾಟಕ ವಿಧಾನಸಭೆಯಿಂದ ಅಂಗೀಕೃತವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಪುನರ್‌ ಪರ್ಯಾಲೋಜಿಸಬೇಕೆ೦ದು ಸೂಚಿಸುವುದು; ಆ) ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ವೆಂಕಟರಾವ್‌ ನಾಡಗೌಡ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ನೆರೆಹಾವಳಿಯಿ೦ದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 6. ಗಮನ ಸೆಳೆಯುವ ಸೂಚನೆಗಳು ) ಶ್ರೀ ಟಿ. ರಘುಮೂರ್ತಿ ಅವರು - ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿ (ಈರುಳ್ಳಿ) ಉಂಟಾಗಿದ್ದು ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. | 2) 3) 4) ೨) 6) 7) 8) 9) -: 7 ;- ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಚಿತ್ರದುರ್ಗ ಜಿಲ್ಲೆಯಲ್ಲಿರುವ ವಾಣಿವಿಲಾಸ ಜಲಾಶಯದ ಸಂಗ್ರಹಣೆಯ ನೀರಿನಲ್ಲಿ ಭಾಗಶಃ ನೀರನ್ನು ಹೊಸದುರ್ಗ ತಾಲ್ಲೂಕಿಗೆ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಟಿ. ವೆಂಕಟರಮಣಯ್ಯ ಅವರು - ಬೆ೦ಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಆಕಾಶ್‌ ಆಸ್ಪತ್ರೆಯಲ್ಲಿ ಕೋವಿಡ್‌-19 ರೋಗಿಗಳ ಸಾವಿನ ಪ್ರಮಾಣ ಹೆಚ್ಚಾಗುತ್ತಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಜೆ. ಬೋಪಯ್ಯ ಅವರು - ಕೊಡಗು ಜಿಲ್ಲೆಯಲ್ಲಿ ಪೌತಿ ಖಾತೆ ವರ್ಗಾವಣೆ ಆಗದೇ ಖಾತೆದಾರರ ಸಂಬಂಧಿಕರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ತನ್ವೀರ್‌ ಸೇಠ್‌ ಅವರು - ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಶಿಕ್ಷಣ ನೀಡಲು ಅನುಮತಿ ನೀಡಿರುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಆರಗ ಜ್ಞಾನೇಂದ್ರ ಅವರು - ಶಿವಮೊಗ್ಗ ಜಿಲ್ಲೆಯಲ್ಲಿ ಬಿ.ಎಲ್‌.ಓ ಗಳಾಗಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಿಕ್ಷಕರಿಗೆ ಕಳೆದ ಎರಡು ವರ್ಷಗಳಿಂದ ವೇತನ ಪಾವತಿಯಾಗದೇ ಇರುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣಬೈರೇಗೌಡ ಅವರು - ತೀವ್ರ ಸಂಕಷ್ಟದಲ್ಲಿರುವ ತರಕಾರಿ ಮತ್ತು ಹೂ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ನ್ನು ಒದಗಿಸುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮ ಸಚಿವರ ಗಮನ ಸೆಳೆಯುವುದು. ಶ್ರೀ ರಾಜಶೇಖರ ಬಸವರಾಜ ಪಾಟೀಲ್‌ ಅವರು - ರಾಜ್ಯದಲ್ಲಿ ಕಳಪೆ ಬೀಜ ವಿತರಣೆಯಿಂದ ರೈತರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ಅರಕಲಗೂಡು ವಿಧಾನಸಭಾ ಕ್ಷೇತ್ರದ ಹಳ್ಳಿಮೈಸೂರು ಹೋಬಳಿಯ ರಂಗೇನಹಳ್ಳಿ ಏತ ನೀರಾವರಿ ಯೋಜನೆಯನ್ನು ಪುನರ್‌ ಪ್ರಾರಂಭಿಸುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. 8/ 10) 11) 12) 13) 14) 15) 16) ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ಭೂಸ್ವಾಧೀನ ಪಡಿಸಿಕೊಂಡಿರುವುದರಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಧನವನ್ನು ನೀಡುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಈ. ತುಕಾರಾಮ್‌ ಅವರು - ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸ೦ಬ೦ಧ ಜಸ್ಟೀಸ್‌ ನಾಗಮೋಹನ್‌ ದಾಸ್‌ ರವರ ವರದಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಸತೀಶ್‌ ರೆಡ್ಡಿ ಅವರು - ಬೆ೦ಗಳೂರು ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿನ ಹಸಿರು ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ಬಡಾವಣೆಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ್‌ ಅವರು - ಅಫಜಲಪುರ ಮತಕ್ಷೇತ್ರದ ಕೆಲವು ಗ್ರಾಮಗಳಲ್ಲಿ ಥರ್ಮಲ್‌ ಘಟಕ ಹಾಗೂ ಸಿಮೆಂಟ್‌ ಕಾರ್ಪಾನೆಯನ್ನು ಸ್ಥಾಪಿಸಲು ಜಮೀನನ್ನು ಸ್ವಾಧೀನ ಪಡಿಸಿಕೊಂಡಿರುವುದರಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ದೇವಾನಂದ ಘೂಲಸಿಂಗ್‌ ಚವ್ಹಾಣ ಅವರು - ವಿಜಯಪುರ ಜಿಲ್ಲೆಯ ತಳವಾರ ಹಾಗೂ ಪರಿವಾರ ಜನಾಂಗದವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರದ ವಿತರಣೆಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀಮತಿ ಲಕ್ಷ್ಮಿ ಆರ್‌. ಹೆಬ್ಬಾಳ್ಕರ್‌ ಅವರು - ರಾಜ್ಯದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಹರಡುವ... ಮೊದಲು ಸಿದ್ದಪಡಿಸಿರುವ ಬಟ್ಟೆಗಳನ್ನು ಮಾರಾಟ ಮಾಡಲಾಗದೆ ಸ೦ಕಷ್ಟಕ್ಕೊಳಗಾಗಿರುವ ನೇಕಾರರ ಸಮಸ್ಯೆಗಳ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ರಘುಪತಿ ಭಟ್‌ ಅವರು - ಉಡುಪಿ ಜಿಲ್ಲೆಯ ಬ್ರಹ್ಮಾವರವನ್ನು ಪರಸಭೆಯನ್ನಾಗಿ ಘೋಷಣೆ ಮಾಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಇ ಈ ಇ -: ೨9 ;- 11) ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಚಿ೦ತಾಮಣಿ ತಾಲ್ಲೂಕಿನ ಗ್ರಾಮಾ೦ತರ ಪ್ರದೇಶಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಯುವುದನ್ನು ಸ್ಥಗಿತಗೊಳಿಸಿರುವುದರಿಂದ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. 18) ಶ್ರೀ ಅಬ್ಬಯ್ಯ ಪ್ರಸಾದ್‌ ಅವರು - ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ನಗರೋತ್ಥಾನ ಯೋಜನೆಯಡಿಯಲ್ಲಿ ಮ೦ಜೂರು ಮಾಡಲಾಗಿದ್ದ ವಿಶೇಷ ಅನುದಾನವನ್ನು ಹಿ೦ಪಡೆದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 19) ಶ್ರೀ ಪ್ರಿಯಾಂಕ ಖರ್ಗೆ ಅವರು - ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ಉದ್ದಿಮೆಗಳು ಸಾರ್ವಜನಿಕ ಹೊಣೆಗಾರಿಕೆ ಅನ್ವಯ ಪಿ.ಎಂ. ಕೇರ್ಸ್‌ಗೆ ದೇಣಿಗೆ ನೀಡಿರುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. 20) ಶ್ರೀ ಬಿ. ಹರ್ಷವರ್ಧನ ಅವರು - ಅತಿವೃಷ್ಟಿಯಿಂದಾಗಿ ಹೆಚ್ಚಿನ ಹಾನಿ ಉಂಟಾಗಿರುವ ನಂಜನಗೂಡು ತಾಲ್ಲೂಕನ್ನು ಪ್ರವಾಹ ಪೀಡಿತ ತಾಲ್ಲೂಕು ಎಂದು ಘೋಷಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 7. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಷೂರ, ಹೆಚ್‌.ಡಿ. ರೇವಣ್ಣ, ಕೆ.ಎಂ. ಶಿವಲಿಂಗೇಗೌಡ, ಕೆ.ಎಸ್‌. ಲಿಂಗೇಶ್‌ ಮತ್ತು ಕೆ.ಎಸ್‌. ಶ್ರೀನಿವಾಸಮೂರ್ತಿ ಇವರುಗಳು - ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಪ್ರಾರಂಭಿಸಲಾಗಿರುವ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳನ್ನು ಬೇರೆಡೆಗೆ ವರ್ಗಾಯಿಸುವುದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಏಳನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶನಿವಾರ, ದಿನಾಂಕ 26ನೇ ಸೆಪ್ಟೆಂಬರ್‌, 2020 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಅರ್ಜಿಯನ್ನೊಪ್ಪಿಸುವುದು ಶ್ರೀ ಆನಂದ್‌ ಅಲಿಯಾಸ್‌ ವಿಶ್ವನಾಥ್‌ ಚಂದ್ರಶೇಖರ ಮಾಮನಿ (ಮಾನ್ಯ ಉಪ ಸಭಾಧ್ಯಕ್ಷರು) ಅವರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುನವಳ್ಳಿ ಗ್ರಾಮದಲ್ಲಿ ಮಲಪ್ರಭಾ ನದಿಯ ಪ್ರವಾಹದಿಂದಾಗಿ ಬೆಳಗಳಿಗೆ ಆಗಿರುವ ಹಾನಿಗೆ ಪರಿಹಾರ ಒದಗಿಸುವ ಕುರಿತು ಅರ್ಜಿಯನ್ನು ಒಪ್ಪಿಸುವುದು. 2. ಶಾಸನ ರಚನೆ 1. ವಿಧೇಯಕವನ್ನು ಮಂಡಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ನಾಲ್ಕನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 1. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) ದಿನಾಂಕ:25.09.2020 ರಂದು ಪರ್ಯಾಲೋಚಿಸಬೇಕೆಂದು ಸೂಚಿಸಿದ 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕದ ಮೇಲೆ ಮುಂದುವರೆದ ಚರ್ಚೆ; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ws 2. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4, ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ನಾಲ್ಕನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಕೆ.ಜೆ. ಜಾರ್ಜ್‌, ಕೃಷ್ಣಬೈರೇಗೌಡ, ಡಿಕೆ. ಶಿವಕುಮಾರ್‌ ಹಾಗೂ ದಿನೇಶ್‌ ಗುಂಡೂರಾವ್‌ ಇವರುಗಳು - ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ್ದಾರೆನ್ನಲಾದ ಹಿನ್ನೆಲೆಯಲ್ಲ, ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಹಾಗೂ ಕಾವಲ್‌ ಭೈರಸಂದದಲ್ಲಿ ಉಂಟಾದ ಗಲಭೆಯ ಸಂದರ್ಭದಲ್ಲಿ ನಡೆದ ಗೋಲಿಬಾರ್‌ನಿಂದ ಜನರು ಮೃತಪಟ್ಟಿದ್ದು, ಸರ್ಕಾರದ ಆಸ್ತಿಗಳಿಗೆ ನಷ್ಟ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 2) ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ವೆಂಕಟರಾವ್‌ ನಾಡಗೌಡ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ನೆರೆಹಾವಳಿಯಿ೦ದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. * ತಿ/.. 3) 4) 5) 6) 7) 8) 9) 3- ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಹೆಚ್‌.ಡಿ. ರೇವಣ್ಣ, ಕೆ.ಎಂ. ಶಿವಲಿಂಗೇಗೌಡ, ಕೆ.ಎಸ್‌. ಲಿಂಗೇಶ್‌ ಹಾಗೂ ಡಾ. ಕೆ. ಶ್ರೀನಿವಾಸಮೂರ್ತಿ ಇವರುಗಳು - ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಪ್ರಾರಂಭಿಸಲಾಗಿರುವ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳನ್ನು ಬೇರೆಡೆಗೆ ವರ್ಗಾಯಿಸುವುದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. po] ಶ್ರೀಯುತರುಗಳಾದ ಈಶ್ವರ ಬಿ. ಖಂಡೆ, ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌, ಮುರುಗೇಶ್‌ ರುದ್ರಪ್ಪ ನಿರಾಣಿ, ಲಾಲಾಜಿ ಆರ್‌. ಮೆಂಡನ್‌, ಕೆ. ರಘುಪತಿ ಭಟ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಇತರರು - ಗೆಜೆಟೆಡ್‌ ಪ್ರೊಬೇಷನರಿ ಪರೀಕ್ಷೆಯಲ್ಲಿ ಆಯ್ಕೆಯಾದ 362 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಗೂಳಿಹಟ್ಟಿ ಡಿ.ಶೇಖರ್‌, ಕೆ. ಮಾಡಾಳು ವಿರೂಪಾಕ್ಷಪ್ಪ ಹಾಗೂ ಜ್ಯೋತಿ ಗಣೇಶ್‌ ಇವರುಗಳು - ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ಹಾಗೂ ಇತರೆ ಸಮುದಾಯದ ಅಮಾಯಕ ಬಡ ಜನರನ್ನು ಕೈಸ್ತ ಧರ್ಮಕ್ಕೆ ಮತಾಂತರಗೊಳಿಸುವುದನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಈಶ್ವರ್‌ ಖಂಡ್ರೆ ಹಾಗೂ ಹೆಚ್‌.ಕೆ. ಪಾಟೀಲ್‌ ಇವರುಗಳು - ಹಿಂದಿ ಭಾಷೆಯನ್ನು ಕಡ್ಡಾಯವಾಗಿ ಎಲ್ಲಾ ರಾಜ್ಯಗಳಲ್ಲಿ ಅನುಷ್ಠಾನಗೊಳಿಸುವುದಕ್ಕೆ ಸಂಬಂಧಿಸಿದಂತೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಈ. ತುಕಾರಾಂ ಹಾಗೂ ಆರ್‌. ನರೇಂದ್ರ ಇವರುಗಳು - ರಾಜ್ಯದಲ್ಲಿ ನರೇಗಾ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರಿಗೆ ವೇತನ ಪಾವತಿ ಕುರಿತಂತೆ ಹಾಗೂ ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡಬೇಕಾದ ಅನುದಾನ ಬಿಡುಗಡೆ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀ ಸಿ.ಎನ್‌. ಬಾಲಕೃಷ್ಣ ಇವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ನುಗ್ಗೇಹಳ್ಳಿ, ಹಿರಿಸಾವೆ, ಶ್ರವಣಬೆಳಗೊಳ ಮತ್ತು ಚನ್ನರಾಯಪಟ್ಟಣ, ಅಮಾನಿಕೆರೆ ಕಲ್ಲೇ ಸೋಮನಹಳ್ಳಿ ಏತ ನೀರಾವರಿ ಯೋಜನೆಯ ಭೂ ಸ್ವಾಧೀನದ ಪ್ರಕ್ರಿಯೆಗೆ ಹಣ ಬಿಡುಗಡೆ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎನ್‌.ಎ. ಹ್ಯಾರಿಸ್‌, ಯು.ಟಿ. ಖಾದರ್‌ ಹಾಗೂ ಶ್ರೀಮತಿ ಸೌಮ್ಯರೆಡ್ಡಿ, ಇವರುಗಳು - ಸ್ಮಾರ್ಟ್‌ ಸಿಟಿ ಯೋಜನೆಯ ಅನುಷ್ಠಾನದಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 41. 10) 11) 12) 13) 4 ಶ್ರೀಯುತರುಗಳಾದ ತನ್ಹೀರ್‌ ಸೇಠ್‌ ಹಾಗೂ ಎಸ್‌. ಯತೀಂದ್ರ ಇವರುಗಳು - ರಾಜ್ಯದಲ್ಲಿ ಬೀಡಿ ಉದ್ದಿಮೆಗಳು ನಶಿಸಿಹೋಗುತ್ತಿರುವ ಸಂದರ್ಭದಲ್ಲಿ ಬೀಡಿ ಕಾರ್ಮಿಕರಿಗೆ ವಿಶೇಷ ಭತ್ಯೆ ಮತ್ತು ಸಾಮಾಜಿಕ ಭದ್ರತೆ ಒದಗಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಯು.ಟಿ. ಖಾದರ್‌, ಆರ್‌.ವಿ. ದೇಶಪಂಡೆ ಹಾಗೂ ಶ್ರೀಮತಿ ಸೌಮ್ಯರೆಡ್ಡಿ ಇವರುಗಳು - ಕೊರೊನಾ ಪಿಡುಗು ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದ ರಿಕ್ಷಾ, ಕಾರು ಹಾಗೂ ಇತರೆ ಚಾಲಕ ವರ್ಗದವರಿಗೆ ಘೋಷಣೆ ಮಾಡಿರುವ ವಿಶೇಷ ಪ್ಯಾಕೇಜ್‌ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೃಷ್ಣಬೈರೇಗೌಡ, ಪಿ.ಟಿ. ಪರಮೇಶ್ವರ ನಾಯ್ಕ್‌ ಹಾಗೂ ಶ್ರೀಮತಿ ಲಕ್ಷ್ಮೀ ಆರ್‌. ಹೆಬ್ಬಾಳ್ಕರ್‌ ಇವರುಗಳು - ರಾಜ್ಯದ ಕ್ಷೌರಿಕರು, ನೇಕಾರರು, ಮಡಿವಾಳರು ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ ಘೋಷಣೆ ಮಾಡಿರುವ ವಿಶೇಷ ಪ್ಯಾಕೇಜ್‌ ಬಗ್ಗೆ ಪಸಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ದಿನೇಶ್‌ ಗುಂಡೂರಾವ್‌, ಕೆ.ಆರ್‌. ರಮೇಶ್‌ ಕುಮಾರ್‌ ಹಾಗೂ ಆನಂದ್‌ ಸಿದ್ದು ನ್ಯಾಮಗೌಡ ಇವರುಗಳು - ಕೇ೦ದ್ರ ಸರ್ಕಾರ ಪ್ರಕಟಿಸಿರುವ ಹೊಸ ರಾಷ್ಟೀಯ ಶಿಕ್ಷಣ ನೀತಿಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 14) ಶ್ರೀಯುತರುಗಳಾದ ಎನ್‌. ಮಹೇಶ್‌, ಡಾ| ಹೆಚ್‌.ಡಿ. ರಂಗನಾಥ್‌ ಹಾಗೂ ಶರತ್‌ಕುಮಾರ್‌ 15) ಬಚ್ಚೇಗೌಡ ಇವರುಗಳು - ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳನ್ನು ಖಾಯಂ ನೇಮಕಾತಿಗೆ ಪರಿಗಣಿಸುವ ಹಾಗೂ ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ಪ್ರೌಢ ಶಾಲೆಗಳಿಗೆ ಮರು ಹೊಂದಾಣಿಕೆ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಜೆ. ಶ್ರೀಯುತರುಗಳಾದ ಎನ್‌. ಮಹೇಶ್‌, ಡಾ| ಹೆಚ್‌.ಡಿ. ರಂಗನಾಥ್‌ ಹಾಗೂ ಶರತ್‌ಕುಮಾರ್‌ ಬಚ್ಚೇಗೌಡ ಅವರುಗಳು - ಕೇಂದ್ರ ಲೋಕಸೇವಾ ಆಯೋಗ, taf Selection Commission (SSC), ರೈಲ್ವೆ ನೇಮಕಾತಿ ಮಂಡಳಿ, stitute of Banking Personnel Selection (IBPS) ಸೇರಿದಂತೆ, ಇತರೆ ನೇಮಕಾಶಿಗಳಿಗೆ ನಡೆಯುವ ಪರೀಕೆಗಳಲ್ಲಿ ಪ್ರಶ್ನೆ ಪತ್ರಿಕೆಯನ್ನು ಕನ್ನಡದಲ್ಲಿ ಮುದ್ರಿಸುವ ಬಗ್ಗೆ [0 ೧೨ ೧೧ (ಸಿ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 16) ಶ್ರೀಯುತರುಗಳಾದ ಎನ್‌. ಮಹೇಶ್‌, ಡಾ| ಹೆಚ್‌.ಡಿ. ರಂಗನಾಥ್‌ ಹಾಗೂ ಶರತ್‌ಕುಮಾರ್‌ ಬಚ್ಚೇಗೌಡ ಇವರುಗಳು - ಬಡತನ ರೇಖೆಗಿಂತ ಕೆಳಗಿರುವ ಬಡಜನರಿಗೆ ನೀಡಿರುವ ವಿದ್ಯುತ್‌ ಸಂಪರ್ಕದ ಭಾಗ್ಯಜ್ಯೋತಿ, ಕುಟೀರಜ್ಯೋತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ವಿವಿಧ ವಿದ್ಯುತ್‌ ಸರಬರಾಜು ಕಂಪನಿಗಳು ಬಿಲ್‌ ಮೊತ್ತದಲ್ಲಿ ವಿನಾಯಿತಿ ನೀಡುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 5/ .. 17) 18) 19) ಶ್ರೀಯುತರುಗಳಾದ ಎನ್‌. ಮಹೇಶ್‌, ಡಾ| ಅನ್ನದಾನಿ ಹಾಗೂ ಕೆ.ಎಸ್‌. ಲಿಂಗೇಶ್‌ ಇವರುಗಳು - ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹರಡುವ ಮೂಲಕ ಸಮಾಜದ ಶಾಂತಿಯನ್ನು ಹಾಳು ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಹಾಗೂ ಸೈಬರ್‌ ಕ್ರೈಮ್‌ ಕಾನೂನುಗಳನ್ನು ಕಠಿಣಗೊಳಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎನ್‌. ಮಹೇಶ್‌, ಡಾ| ಕೆ. ಅನ್ನದಾನಿ ಹಾಗೂ ಡಾ| ಹೆಚ್‌.ಡಿ. ರಂಗನಾಥ್‌ ಇವರುಗಳು - ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ವಿಶೇಷ ತಜ್ಞವೈದ್ಯರುಗಳ ಕೊರತೆಯನ್ನು ನೀಗಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎ. ಮಂಜುನಾಥ್‌, ಟಿ. ವೆಂಕಟರಮಣಯ್ಯ, ಬಿ. ಶಿವಣ್ಣ ಹಾಗೂ ಶರತ್‌ಕುಮಾರ್‌ ಬಚ್ಚೇಗೌಡ ಇವರುಗಳು - ಬಿಬಿಎಂಪಿ ವ್ಯಾಪ್ತಿಯ ಪರಿಮಿತಿಯಿ೦ದ 25 ಕಿ.ಮೀ. ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನನ್ನು ಸಕ್ರಮಗೊಳಿಸಲು ನಿಷೇಧಿಸಿರುವುದರಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಜೆ. pe) 4.ಅವಿಶ್ವಾಸ ನಿರ್ಣಯದ ಪ್ರಸ್ತಾವ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ಹಾಗೂ ಇತರರು ನೀಡಿರುವ ಈ ಕೆಳಕಂಡ ಪ್ರಸ್ತಾವದ ಮೇಲೆ ಚರ್ಚೆ, ಸರ್ಕಾರದ ಉತ್ತರ ಮತ್ತು ಮತಕ್ಕೆ ಹಾಕುವುದು. 1) 2) “ಈ ಸದನವು ಮಾನ್ಯ ಶ್ರೀ ಬಿ.ಎಸ್‌. ಯಡಿಯೂರಪ್ಪನವರ ನೇತೃತ್ವದ ಮಂತ್ರಿಮಂಡಲದ ಮೇಲೆ ವಿಶ್ವಾಸ ಕಳೆದುಕೊಂಡಿದೆ” 5. ಗಮನ ಸೆಳೆಯುವ ಸೂಚನೆಗಳು ಶ್ರೀ ಟಿ. ರಘುಮೂರ್ತಿ ಅವರು - ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳಲ್ಲಿ ಅತಿವೃಷ್ಟಿಯಿ೦ದಾಗಿ ಬೆಳೆ ಹಾನಿ (ಈರುಳ್ಳಿ) ಉಂಟಾಗಿದ್ದು ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಚಿತ್ರದುರ್ಗ ಜಿಲ್ಲೆಯಲ್ಲಿರುವ ವಾಣಿವಿಲಾಸ ಜಲಾಶಯದ ತ್‌) ಸಂಗಹಣೆಯ ನೀರಿನಲ್ಲಿ ಭಾಗಶಃ ನೀರನ್ನು ಹೊಸದುರ್ಗ ತಾಲ್ಲೂಕಿಗೆ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಜಿವರ ಗಮನ ಸೆಳೆಯುವುದು. 2 7 ಸಾ 3) 4) 5) 6) 7) 8) 9) 10) ಶ್ರೀ ಟಿ. ವೆಂಕಟರಮಣಯ್ಯ ಅವರು - ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಆಕಾಶ್‌ ಆಸ್ಪತ್ರೆಯಲ್ಲಿ ಕೋವಿಡ್‌-19 ರೋಗಿಗಳ ಸಾವಿನ ಪ್ರಮಾಣ ಹೆಚ್ಚಾಗುತ್ತಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆಜಿ. ಬೋಪಯ್ಯ ಅವರು - ಕೊಡಗು ಜಿಲ್ಲೆಯಲ್ಲಿ ಪೌತಿ ಖಾತೆ ವರ್ಗಾವಣೆ ಆಗದೇ ಖಾತೆದಾರರ ಸಂಬಂಧಿಕರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ತನ್ವೀರ್‌ ಸೇಠ್‌ ಅವರು - ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಶಿಕ್ಷಣ ನೀಡಲು ಅನುಮತಿ ನೀಡಿರುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಆರಗ ಜ್ಞಾನೇಂದ್ರ ಅವರು - ಶಿವಮೊಗ್ಗ ಜಿಲ್ಲೆಯಲ್ಲಿ ಬಿ.ಎಲ್‌.ಓ. ಗಳಾಗಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಿಕ್ಷಕರಿಗೆ ಕಳೆದ ಎರಡು ವರ್ಷಗಳಿಂದ ವೇತನ ಪಾವಶಿಯಾಗದೇ ಇರುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣಬೈರೇಗೌಡ ಅವರು - ತೀವ್ರ ಸಂಕಷ್ಟದಲ್ಲಿರುವ ತರಕಾರಿ ಮತ್ತು ಹೂ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ನ್ನು ಒದಗಿಸುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ರಾಜಶೇಖರ ಬಸವರಾಜ ಪಾಟೀಲ್‌ ಅವರು - ರಾಜ್ಯದಲ್ಲಿ ಕಳಪೆ ಬೀಜ ವಿತರಣೆಯಿಂದ ರೈತರಿಗೆ ಆಗುತ್ತಿರುವ ತೊ೦ದರೆಗಳ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ಅರಕಲಗೂಡು ವಿಧಾನಸಭಾ ಕ್ಷೇತ್ರದ ಹಳ್ಳಿಮೈಸೂರು ಹೋಬಳಿಯ ರಂಗೇನಹಳ್ಳಿ ಏತ ನೀರಾವರಿ ಯೋಜನೆಯನ್ನು ಪುನರ್‌ ಪ್ರಾರಂಭಿಸುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ಭೂಸ್ವಾಧೀನ ಪಡಿಸಿಕೊಂಡಿರುವುದರಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಧನವನ್ನು ನೀಡುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಆ 7/೬೬ 11) 12) 13) 14) 15) 16) 17) 7- ಶ್ರೀ ಈ. ತುಕಾರಾಮ್‌ ಅವರು - ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸಂಬಂಧ ಜಸ್ಟೀಸ್‌ ನಾಗಮೋಹನ್‌ ದಾಸ್‌ ರವರ ವರದಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಎಂ. ಸತೀಶ್‌ ರೆಡ್ಡಿ ಅವರು - ಬೆಂಗಳೂರು ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿನ ಹಸಿರು ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ಬಡಾವಣೆಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ್‌ ಅವರು - ಅಫಜಲಪುರ ಮತಕ್ಷೇತ್ರದ ಕೆಲವು ಗ್ರಾಮಗಳಲ್ಲಿ ಥರ್ಮಲ್‌ ಘಟಕ ಹಾಗೂ ಸಿಮೆಂಟ್‌ ಕಾರ್ಪಾನೆಯನ್ನು ಸ್ಥಾಪಿಸಲು ಜಮೀನನ್ನು ಸ್ವಾಧೀನ ಪಡಿಸಿಕೊಂಡಿರುವುದರಿ೦ದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ದೇವಾನಂದ ಫೂಲಸಿಂಗ್‌ ಚವ್ಹಾಣ ಅವರು - ವಿಜಯಪುರ ಜಿಲ್ಲೆಯ ತಳವಾರ ಹಾಗೂ ಪರಿವಾರ ಜನಾ೦ಗದವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರದ ವಿತರಣೆಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀಮತಿ ಲಕ್ಷ್ಮಿ ಆರ್‌. ಹೆಬ್ಬಾಳ್ಕರ್‌ ಅವರು - ರಾಜ್ಯದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಹರಡುವ ಮೊದಲು ಸಿದ್ದಪಡಿಸಿರುವ ಬಟ್ಟೆಗಳನ್ನು ಮಾರಾಟ ಮಾಡಲಾಗದೆ ಸಂಕಷ್ಟಕ್ಕೊಳಗಾಗಿರುವ ನೇಕಾರರ ಸಮಸ್ಯೆಗಳ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ ರಘುಪತಿ ಭಟ್‌ ಅವರು - ಉಡುಪಿ ಜಿಲ್ಲೆಯ ಬ್ರಹ್ಮಾವರವನ್ನು ಪುರಸಭೆಯನ್ನಾಗಿ ಘೋಷಣೆ ಮಾಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಚಿಂತಾಮಣಿ ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಯುವುದನ್ನು ಸ್ಥಗಿತಗೊಳಿಸಿರುವುದರಿಂದ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. «8/ .. 18) 19) 20) 21) 22) 23) 24) 25) 26) -: 8 ;- ಶ್ರೀ ಅಬ್ಬಯ್ಯ ಪ್ರಸಾದ್‌ ಅವರು - ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ನಗರೋತ್ಥಾನ ಯೋಜನೆಯಡಿಯಲ್ಲಿ ಮಂಜೂರು ಮಾಡಲಾಗಿದ್ದ ವಿಶೇಷ ಅನುದಾನವನ್ನು ಹಿಂಪಡೆದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಪ್ರಿಯಾಂಕ ಖರ್ಗೆ ಅವರು - ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ಉದ್ದಿಮೆಗಳು ಸಾರ್ವಜನಿಕ ಹೊಣೆಗಾರಿಕೆ ಅನ್ವಯ ಪಿ.ಎಂ. ಕೇರ್‌ಗೆ ದೇಣಿಗೆ ನೀಡಿರುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಬಿ. ಹರ್ಷವರ್ಧನ ಅವರು - ಅತಿವೃಷ್ಟಿಯಿಂದಾಗಿ ಹೆಚ್ಚಿನ ಹಾನಿ ಉಂಟಾಗಿರುವ ನಂಜನಗೂಡು ತಾಲ್ಲೂಕನ್ನು ಪ್ರವಾಹ ಪೀಡಿತ ತಾಲ್ಲೂಕು ಎಂದು ಘೋಷಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಅಶ್ವಿನ್‌ ಕುಮಾರ್‌ ಎಂ. ಅವರು - 'ಟಿ' ನರಸೀಪುರ ವಿಧಾನಸಭಾ ಕ್ಷೇತ್ರದ ಬನ್ನೂರು ಹೋಬಳಿಯ ಮಲಿಯೂರಿನಲ್ಲಿ ನೂತನವಾಗಿ ಪ್ರಾರಂಭಿಸಿರುವ ಎಮ್‌.ಸಿ.ಹೆಚ್‌. ಆಸ್ಪತ್ರೆಗೆ ವೈದ್ಯರು ಮತ್ತು ವೈದ್ಯಕೀಯೇತರ ಹುದ್ದೆಗಳನ್ನು ಮಂಜೂರು ಮಾಡಲು ಹಾಗೂ ಅವಶ್ಯಕ ಯಂತ್ರೋಪಕರಣಗಳನ್ನು ಒದಗಿಸಲು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿ೦ದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಡಾ. ಅಜಯ್‌ ಧರ್ಮಸಿಂಗ್‌ ಅವರು - ಕಲಬುರಗಿ ಜಿಲ್ಲೆಯ ತಳವಾರ ಮತ್ತು ಪರಿವಾರ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಸ್‌. ನಿರಂಜನ್‌ ಕುಮಾರ್‌ ಅವರು - ಚಾಮರಾಜ ನಗರ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದಲ್ಲಿ ಮೀಸಲಾತಿ ವರ್ಗೀಕರಣವನ್ನು ಉಲ್ಲಂಘಿಸಿ ವಿವಿಧ ಹುದ್ದೆಗಳಿಗೆ ನೇಮಕ ಮಾಡಿರುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಸಿದ್ದು ಸವದಿ ಅವರು - ತೇರದಾಳ ನಿಧಾನಸಭಾ ಕ್ಷೇತ್ರದ ಹಿಪ್ಪರಗಿ ಗ್ರಾಮದ ಪದವಿಪೂರ್ವ ಕಾಲೇಜಿಗೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳನ್ನು ನೇಮಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ರಿಜ್ವಾನ್‌ ಅರ್ಷದ್‌ ಅವರು - ಬೆಂಗಳೂರು ವೈಟ್‌ ಟ್ಯಾಪಿಂಗ್‌ ಯೋಜನೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಭೀಮಾನಾಯಕ್‌ ಎಸ್‌. ಅವರು - ರಾಜ್ಯದಲ್ಲಿನ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡ 7.5ಕ್ಕೆ ಹೆಚ್ಚಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ) ಗಮನ ಸೆಳೆಯುವುದು. 9) .. 27) 28) -; 9. :- ಶ್ರೀ ಈ. ತುಕಾರಾಮ್‌ ಅವರು - ಸರ್ಕಾರಿ ಜಮೀನುಗಳನ್ನು ವಿವಿಧ ಸರ್ಕಾರಿ ಇಲಾಖೆಗಳಿಗೆ ಮೀಸಲಿಟ್ಟು ಉಳಿದ ಜಮೀನುಗಳನ್ನು ರೈತರು ಹಾಗೂ ಬಡವರಿಗೆ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿಯಲ್ಲಿ ಮ೦ಜೂರಾದ ಆಶ್ರಯ ಮನೆಗಳನ್ನು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ ಸೆಳೆಯುವುದು. 29) ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಪ್ರಾರಂಭಿಸಲಾಗಿರುವ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳನ್ನು ಬೇರೆಡೆಗೆ ವರ್ಗಾಯಿಸುವುದರಿ೦ದ ಉಂಟಾಗುವ ಸಮಸ್ಯೆಗಳ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ) ಗಮನ ಸೆಳೆಯುವುದು. 30) ಶ್ರೀ ಹೆಚ್‌.ಕೆ. ಪಾಟೀಲ್‌ ಅವರು - ರಾಜ್ಯದ ಕುಶಲಕರ್ಮಿಗಳ ವಸತಿ ಕಾರ್ಯಾಗಾರ ನಿರ್ಮಾಣ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕಾಮಗಾರಿಗಳು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿಪು | `ಕರ್ನಾಟಕ ವಿಧಾನಸಭೆ ಸಂಖ್ಯೆ:ಕವಿಸಸ/ಶಾರಶಾ/18/2018-2020 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆ೦ಗಳೂರು. ದಿನಾಂಕ: 01.09.2020. ಮಾನ್ಕರೆ, ವಿಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. ಟೂ ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 174(1)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ಕರ್ನಾಟಕ ವಿಧಾನಸಭೆಯು ಸೋಮವಾರ, ದಿನಾಂಕ: 21ನೇ ಸೆಪ್ಟೆಂಬರ್‌, 2020ರಂದು ಬೆಳಿಗ್ಗೆ 11.09 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆ೦ದು ತಮಗೆ ತಿಳಿಸಲಿಚ್ಛಿಸುತ್ತೇನೆ. ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ತಮ್ಮ ವಿಶ್ವಾಸಿ, ॥6.:6 ಊೀಊ( ಇಟೆ 6೬6 ಗೆ (ಎಂ.ಕೆ. ವಿಶಾಲಾಕ್ಷಿ) ಕಾರ್ಯದರ್ಶಿ(ಪು. ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. ಪ್ರತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ತ ಕಾರ್ಯದರ್ಶಿಯವರಿಗೆ, ಬೆ೦ಗಳೂರು. . ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶೆಗಳಿಗೆ, ಬೆಂಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಲವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ, " ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಜುದರ್ಶಿ, 3ೆರ್ನಾಟಕ ವಿಧಾನ ಪರಿಷತ್ತು. ಬೆಂಗಳೂರು. 12. ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೌರು. 13. ಮಹ್‌ಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕರು.' ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. 16. ನಿರ್ದೇಶೆಕರು, ದೂರದರ್ಶನೆ-ಕೇಂದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19, ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 20. ಮಾನ್‌ ಸಭಾಧಕೆರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಜೆಂಗಳೂರು. 21. ಮಾನ್‌ ಉಪ *ಾಧ್ರಕರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ಮಾನ ವಿರೋಧ ಪಕೆದ ನಾಯೆಕರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 23, ಮಾನ ಸರ್ಕಾರಿ ಮುಖ್ಮ ಸಜೇತಕರ ಆಪ್ಟೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಮಾನ' ವಿರೋಧ ಪಕ್ಷದೆ' ಮುಖ್ಯ ಸಚೇತೌರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 25. ಕನಾನೆಟಕ ವಿಧಾನಸಥೆಯ ಎಲ್ಸ್‌ ಅಧಿಕಾರಿಗಳಿಗೆ”- ಮಾಹಿತಿಗಾಗಿ. ಸೇತೇಶೇಶೇಶೇ ೧ ವು (ಇ ಇ| (|! 110.16.85/1೯61/18/2018-2020 (6015180/ಆ ಗಿ556770)/ 5607608118 17878 5068,867081/. 026: 0%,09,2020, 268/ 51/1186817, 50: 56551075 01 1087೧80818 [60141806 ಗಿ556701/ 086 ೩76 0776 - 1೧078007 160. ಜತ ೫೫% ೫% 1೧ ೮6/೦156 07 0೧೮ 000/6/5 0071666 0706/ ಗಿಗ106 174(1) 0" 076 0೦೦750೬000 0 17618, 07101೮ 6067707 0" (68/7800 85 5ಟ17710760 111೮ ((2/721212 1೦೦1512110೮ ಗಿ5೨೦೮೦10॥/ 00 710೮೭ 2£ 13.00 2.11. ೦೧ 110702, (ಆ 215" 56016710೮೯, 2020 1 07ಆ 1೮೦15120೫೮ ೨೦೮[110/0/ ೮೩/710೮, 1062೧2 500612, 8೮೧೦೩!ಟ[ಟ. 7 76065! )/0 10 (760/ 80676 076 1766070. 0೬/5 131(7೬॥)/, 11. ಜ್‌ ೩[ಓ( (1/.1(, 1/1511101(5/11) 56076087/(1/0), ((8/7808(8 6615180೮ 5561700/. 0; || (76 (7071016 1167710615 07 (68778138 (60151801/6 5567701/, 000/10: 76 07161 5607608/7/ 876 ಗಿ6611078/ 07167 5607608165 10 60067777601 0" (62778213, 8670810. 776 070108! 560/618/165 / 5607618165 ॥0 60617/7671 0" 8 06081776715, 867081, 6 56076080/ 10 6006177767! 01 17618, 111೧1507/ 0 120/, 1 2611, 7೧6 5607608/7/ ₹0 6006777767( 0" 17013, 111೧150೧/ ೦8 03/12776೧12/7/ ಗಿಗ21/5, 110॥/ 0೮11. 77೮ 56076080 10 50%617/776! 0" 17618, !11೧15(7/ 0" 10೧76 ಗಿ1121/9, !/ 21, 76 5607608// ॥0 07101೮ 60067707 0" (68778318, 867081೬೮, 776 5607608/7/ 667678| ೬0 58008, 1೮೫/ 011. 776 56076080/ 6676/81, ೧0)/8 580/78, 0೮% 01, ,. 176 56076080/, 16೦107 00071715507 0" 17018, 11€॥/ 06||, 10, 776 ಔ651667 0೦777715510೧67, 1687721310 872/8೧, [೮೫/ 0611, 11, 76 5607680// (68/7831 60151806 00701, 86708170, 12, 776 ಓ01/0೦806 676/8, (68/7213(3, 86೧081. 13, 776 0೦೦೬೧80! 667618, (08778188, 8670814. 14, 776 5607683165 0 8॥ (76 5836 (6015181೬765. 15, 776 0017/715510761, 0ಆ08ಗ7767( 01707778000 & 0010 86120075, 8670. 16, 7೧6 01/6001, 0007685087 (6670/8, 867081. 17. 7೧6 0160001, ಗಿ|| 17618 ೧2010, 86೧081. 18. 76 01160101, 817079, 5£300ಗ೧67/ 8೧6 70108075, 867081, 19, 776 ೧,5 ॥0 10071016 5768/07, (6877808123 1601518096 ಡ55617701/, 867081೧. 20. 176 ಓ0/50/ 10 (1071015 5768/61, 16877888 [.6015180/ಆ ಗ556770//, 56708, 21.76 8,5 ॥0 1071016 06000/ 568/01, 1687720818 66151206 ಗಿ556170/, 56708೬. 22. 7೧6 0.5 (0 68667 0? ೦0051107, (68778088 [60151806 ಗಿ5567701/, 8670810. 23. 6 0.5 (0 60677/7767 07161 '//೧10, (68778188 (66151806 ಡ556ಗ700/, 567081. 24. 16 ೧,5 ₹0 ೦0005110 0716" 1/೧1, (68772032 (60151206 5567700/, 86೧081. 25, ಓ॥| 076 ೦06/9 0" (8778088 1601518101/6 0556770// 5607688318 - 1೦೯ 1780713000. ೫೦೫4-೫೫ ಅಲಾಲ ಟು |. ಕರ್ನಾಟಕ ಎಧಾನಸಭೆ ಹದಿನೈದನೇ ವಿಧಾನಸಭೆ ಏಳನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟ ಸೆಪ್ಟೆಂಬರ್‌ 2020 ಸೋಮವಾರ, ದಿನಾಂಕ 21 ಕ ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 22 ಸ್ರ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 23 ;; ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 24 ದ ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 25 ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 26 ಧ್‌ ಸಾರ್ವತ್ರಿಕ ರಜಾ ದಿನ ಭಾನುವಾರ, ದಿನಾಂಕ 27 ದ ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 28 2 ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 29 ಕ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 30 ಕ ಸರ್ಕಾರಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನಂತರ ತಿಳಿಸಲಾಗುವುದು. ಸಭಾಧ್ಯಕ್ಷ ರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಷಿ ಬೆಂಗಳೂರು ಕಾರ್ಯದರ್ಶಿ(ಪು. ದಿನಾಂಕ: 01.09.2020. ಕರ್ನಾಟಕ ವಿಧಾನ ಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ( 14121411114 11/6151,4111178 45587110137 | ₹111117/111 45507/0137 $511/7%/111 5856107 10068), 10562), `/06110568)7, 1101568), ₹167, 5ಜು/6ಬ7, 5೬767, 10762), 110567, `/06110568)7, 88011510741, 770೧ /॥471718 68096 16 215" 68006 176 22 68106 110 2319 68100 10 24% 68/66 176 25% 6೩106 10 26% 68100 176 27% 681001 10 28% 6166 176 29% 681001 170 30% 5801/18 2020 (1110181 1305111055 (1110181 130511055 01811018113 5111055 (01110181 /1101-01601/1130511055 01110181 8511055 (೮0101811101108) (೮6119181 1101108] (08110131 8511055 01110181 83115111055 (1110181 85111055 17111:(11೮1: 21:08131131110, 11 21), 7೪111 00 1711112100 12101. 801881, 18/96: 01.09.2020. '1'0: ೫) ೦೫6೦/ ೦8 (10 508101, 11.10, 171511/41,14105111 56010087(1/0), 1811781081 10815181110 55017101). 11 (6 1108116 1101110015 ೧8 1,0€15121110 ಗ.55011101). ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY ಸಂಖ್ಯೆ: ee OS 20 REE ಸಚಿವಾಲಯ, ವಿಧಾನಸೌಧ, ಬೆಂಗಳೊರು. ದಿನಾಂಕ: 26.09.2020 ಅಧಿಸೂಚನೆ ಸೋಮವಾರ, ದಿನಾಂಕ 21ನೇ ಸೆಪ್ಟೆಂಬರ್‌, 2020 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಏಳನೇ ಅಧಿವೇಶನವನ್ನು ಶನಿವಾರ, ದಿನಾಂಕ 26ನೇ ಸೆಪ್ಟೆಂಬರ್‌, 2020ರಂದು ಅನಿರ್ದಿಷ್ಟ ಕಾಲದವರೆಗೆ - ಮುಂದೂಡಲಾಗಿದೆ. Kt Meat ೬॥ onda (ಎಂ.ಕೆ.ಎಶಾಲಾಕಿ) ಕಾರ್ಯದರ್ಶಿ(ಪು, F ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯ ರಿಗೆ. ಪ್ರತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಶಿದರ್ಶಿಗಳಿಗೆ / ಕಾರ್ಯದರ್ಶೆಗಳಿಗೆ, ಬೆಂಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಬಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ರಾಜಪಾಲರ “ರ್ಯದರ್ಶಿ, ರಾಜಭವನ, ಬೆಂಗಳೂರು. . ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. . ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಕಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಜುದರ್ಶಿ, ಫರ್ನಾಟಕ ವಿಧಾನ ಪರಿಷತ್ತು ಬೆಂಗಳೂರು. 1). ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೊರು. 13. ಮಹ್‌ೌಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯೆಕರು5 ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇಶೆಕರು, ದೂರದರ್ಶನೆ ಕೇಂದ್ರ, ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19, ಮಾನ್ನ ಸಭಾಧಕರ "ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 20. ಮಾನೆ ಸಬಾಧ?ರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ಮಾನ್ನ ಉಪ ಸಧಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 22. ಮಾನ ವಿರೋಧ ಪಕ್ಷೆಪಿ ನಾಯೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಬ್ದೆ, ಬೆಂಗಳೂರು. 23. ಮಾನ. ಸರ್ಕಾರಿ ಮುಖ ಸಜೇತಕರ ಆಷೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಮಾನ್ನ ವಿರೋಧ ಪ ಪಕ್ಷದೆ ಮುಖ್ಯ ಸಚೇತೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 25. ಕನಾನೆಟಕ ವಿಧಾನಸ ಹನ ಎಲ್ಲ್‌ ಅಧಿಕಾರಿಗಳಿಗೆ”- ಮಾಹಿತಿಗಾಗಿ. ಯ ಸಾಸ ಜ್‌ ಲ GL KARNATAKA LEGISLATIVE ASSEMBLY (12070೫1 3. oo 10645 ಜ್‌ FS ತು Vidhana 500608, Bengaluru. Date: 26.09.2020 NOTIFICATION The meeting of the Seventh Session of the Fifteenth Legislative Assembly, which commenced on Monday, the 21° September, 2020 is adjourned sine-die on Saturday, the 26" September, 2020. (M.K.VISHALAKSHI) Secretary(Y/c), Karnataka Legislative Assembly. To, All the Hon*ble Members of Karnataka Legislative Assembly. Copy to: 1. The Chief Secretary and Additional Chief Secretaries to Government of Karnataka, Bengaluru. 2. The Principal Secretaries / Secretaries to Government of all Departments, Bengaluru. 3. The Secretary to Government of India, Ministry of Law, New Delhi. 4. The Secretary to Government of India, Ministry of Parliamentary Affairs, New Delhi. 5. The Secretary to Government of India, Ministry of Home Affairs, New Delhi. 6. The Secretary to Hon’ ble Governor of Karnataka, Bengaluru. 7. The Secretary General, Lok Sabha, New Delhi. §. The Secretary General, Rajya Sabha, New Delhi. 9, The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14. The Secretaries of all the State Legislatures. 15, The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19, The P.S to 11077016 Speaker, Karnataka Legislative Assembly, Bengaluru. 20. The Advisor to Hon’ble Speaker, Karnataka Legislative Assembly, Bengaluru. 21. The P.S to Hon’ble Deputy Speaker, Karnataka Legislative Assembly, Bengaluru. 22. The P.S to Leader of Opposition, Karnataka Legislative Assembly, Bengaluru. 23. The P.S to Government Chief Whip, Karnataka Legislative Assembly, Bengaluru. 24. The P.S to Opposition Chief Whip, Karnataka Legislative Assembly, Bengaluru. 25. All the Officers of Karnataka Legislative Assembly Secretariat - for information. ಒಟ ಟುಟ ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಲಘು ಪ್ರಕಟಣೆ ಭಾಗ - 2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಮಂಗಳವಾರ, ದಿನಾಂಕ 13ನೇ ಅಕ್ಟೋಬರ್‌, 2028. ಸಂಖ್ಯೆ: 130 15ನೇ ವಿಧಾನಸಭೆಯ ಅಧಿವೇಶನದ ಮುಕ್ತಾಯ ಶನಿವಾರ, ದಿನಾಂಕ 26ನೇ ಸೆಪ್ಟೆಂಬರ್‌, 2020 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ ವಿಧಾನಸಭೆಯ ಏಳನೇ ಅಧಿವೇಶನವನ್ನು 2020ನೇ ಅಕ್ಟೋಬರ್‌ 6ರ ಅಧಿಸೂಚನೆ ಕ್ರಮಾಂಕ: ಡಿಪಿಎಎಲ್‌ 01 ಸಂವ್ಯವಿ 2020ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆಂದು ಈ ಮೂಲಕ ಮಾನ್ಯ ಸದಸ್ಯರಿಗೆ ತಿಳಿಸಲಾಗಿದೆ. ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ(ಪ), ಕರ್ನಾಟಕ ವಧಾನಸಬೆ. ಗೆ: ವಿಧಾನಸಬೆಯ ಎಲ್ಲಾ ಮಾನ್ಯ ಸದಸ್ಯರಿಗೆ ಪ್ರತಿಗಳು: 1. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. 2. ಎಲ್ಲಾ ಇಲಾಖಾ ಪ್ರಧಾನ ಕಾರ್ಜುದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು. 3. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 4. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 5. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 6. ಮಾನ್ಯ ರಾಜ್ನಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. 7. ಮಹಾ ಪಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. 8. ಮಹಾ ಪಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. 9 ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. ೆ ಸಾ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. ೯ದರ್ಶಿ, 3ರ್ನಾಟಕ ವಿಧಾನ ಪರಿಷತ್ತು ಬೆ೦ಗಳೂರು. ಅಡ್ಯೂಕೇಟ್‌ ಜನರಲ್‌, ಕರ್ನಾಟಕ, ಬೆಂಗಳುರು. . ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. . ಆಯುಕರು* ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. ' ನಿರ್ದೇಶೆಕರು. ದೂರದರ್ಶನ ಕೇಂದ್ರ, ಬೆಂಗಳೂರು. . ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. . ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. ನಾ ಸಭಾಧ್ಯಕರ "ಆಪ್ಪ ಕಾರ್ಯೆದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ಸಬಾಧಕರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. ಹ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ಸ ವಿರೋಧ ಪಕ್ಷದ ನಾಯಕರ ಆಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ಸರ್ಕಾರಿ ಮುಸ್ಲಿ ಸಚೇತಕರ ಆಹೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ಮ ವಿರೋಧ ಪಕದೆ ಮುಖ್ಯ ಸಚೇತೆಕೆರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ಕರ್ನಾಟಕ ವಿಧಾನಸಬೆಯ ಎಲ್ಲ್‌ ಅಧಿಕಾರಿಗಳಿಗೆ"- ಮಾಹಿತಿಗಾಗಿ. Kokokokok KARNATAKA LEGISLATIVE ASSEI FIFTEENTH ASSEMBLY BULLETIN PART-I (General information relating to Parliamentary and Other Tuesday, 13" October, 2020. No: 130 PROROGATION OF SESSION OF THE LEGISLATIVE Y Hon'ble Members are hereby informed that theion of the 15" Legislative Assembly, which was adjourned sine-diturday, the 26" September, 2020 has been prorogued by the Hon'ble Governataka vid ಆ Notification No.DPAL 01 SAMVYAVI 2020, Dated 6" October, 2! M.K. VISH, Secretar Karnataka Legislibly. To, All the Hon’ ble Members of Karnataka Legislative Assembly. Copy to: The Chief Secretary and Additional Chief Secretaries to Govaarnataka, Ben galuru. The Principal Secretaries / Secretaries to Government of all D Bengaluru. The Secretary to Government of India, Ministry of Law, New The Secretary to Government of India, Ministry of Parliament New Delhi. The Secretary to Government of India, Ministry of Home Affelhi. The Secretary to Hon”ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. . The Resident Commissioner, Karnataka Bhavan, New Delhi. . The Secretary, Karnataka Legislative Council, Bengaluru. . The Advocate General, Kamataka, Bengaluru. . The Accountant General, Karnataka, Bengaluru. . The Secretaries of all the State Legislatures. . The Commissioner, Department of Information & Public Relsaluru. . The Director, Doordarshan Kendra, Bengaluru. . The Director, All India Radio, Bengaluru. . The Director, Printing, Stationery and Publications, Bengalur . The P.S to Hon’ble Speaker, Karnataka Legislative Assembly. . The Advisor to Hon’ ble Speaker, Karnataka Legislative Assealuru. . The P.S to Hon'ble Deputy Speaker, Karnataka Legislative Angaluru. . The P.S to Leader of Opposition, Karnataka Legislative Assealuru. . The P.S to Government Chief Whip, Karnataka Legislative Aengaluru. . The P.S to Opposition Chief Whip, Karnataka Legislative Asigaluru. . All the Officers of Karnataka Legislative Assembly Secretarprmation. ಯ ರಾ ಚಾ ಇತ *೦೦ಂ-ಲಾಟಿಇಟುಣಟು ಎಂ ಜಟ ಟು ಟು ಯ ಜಾ Oo [NS ಓಟು Un ಬ. kkk ಡೆ ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಏಳನೇ ಅಧಿವೇಶನ ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಬುಧವಾರ, 2ನೇ ಸೆಪ್ಟೆಂಬರ್‌ 2020 ಸಂಖ್ಯೆ: 119 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾಂಕ 21ನೇ ಸೆಪ್ಟೆಂಬರ್‌ 2020ರಂದು ಬೆಳಿಗ್ಗೆ 1100 ಗಂಟೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಭೆಯ 7ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾಂಕ: 21, 22, 23, 24, 25, 28, 29 ಮತ್ತು 39ನೇ ಸೆಪ್ಟೆಂಬರ್‌ 2020 1. ಪ್ರಶ್ನೆಗಳು (ನಿಯಮಗಳು 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-1 ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳು / ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕೆ ಪರಿಗಣಿಸಲಾಗುವುದು. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಿಯಮಾವಳಿಗಳನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ನಡವಳಿಕೆಯ ಆ ಪ್ರಶ್ನೆಗಳೂ ಒಳಗೊಂಡಂತೆ, ದಿನವೊಂದಕ್ಕೆ ಗರಿಷ್ಠ ಐದು(5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಪ್ರಶ್ನೆಗಳ ಸೂಚನಾ ಪ್ರಶ್ನೆಗಳ ಸೂಚನಾ ಟ್ಟೆ | ಉಪವೇತನದ | ಸಮೂಹ | ಪತ್ರಗಳನ್ನು ಸ್ವೀಕರಿಸಲು | ಪತ್ರಗಳ ಬ್ಯಾಲೆಟ್‌ ba i ಬೈ ಕೊನೆಯ ದಿನಾಂಕ ( ನಡೆಸುವ ದಿನಾಂಕ (ಸ್‌ ನತ್ತು PO EN 7.9.2020 10.09.2020 ಸೂಕ 07.09.202 PR EAN 09, 09.2020 (ಮಂಗಳವಾರ) 08.09.2020 | 11.09.2 ತ್ತ B ತ್ತ 1೫7 ST 14.09.2020 SE $ (ಬುಧವಾರ) ಕ್ಲೆ 24092020 _ ಈ-0 10.09.2020 15.09.2020 148 ಸ (ಗುರುವಾರ) Bay f bend CT 11.09.2020 16.09.2020 | + 4 (ಶುಕ್ರವಾರ) ತ್ತೆ TOON TSR ತ 09, 18.09.2020 ಈ ತಾ 14.09.2020 AL 09. 19.09.2020 ಸಸ 15.09.2020 0 8. | 35೫2828 | ಇ-€ | 16092020 21.09.2020 (ಬುಧವಾರ) ಕಡಿತಗೊಳಿಸಲಾಗಿರುತ್ತದೆ. ನಿಯಮ 39ರ ಮೇರೆಗೆ ಪ್ರಶ್ನೆಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು ಮತ್ತು ನಿಯಮ 41ರ ಮೇರೆಗೆ ಉತ್ತರಗಳನ್ನು ಒದಗಿಸಲು ಇರುವ 10 ದಿನಗಳ ಕಾಲಾವಕಾಶವನ್ನು ಪ್ರಸ್ತುತ ಅಧಿವೇಶನದ ಪ್ರಶ್ನೋತ್ತರ ದಿನಾಂಕಗಳ ಅವಧಿಗೆ ಮಾತ್ರ ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಈ ಕೆಳಕಂಡ ಪಟ್ಟಿಯಲ್ಲಿ ನೀಡಲಾಗಿದೆ. ಸಮೂಹ ಅ-& ಪ್ರಶ ಉತ್ತರ ನೀಡುವ ] ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು 21 ಮತ್ತು 28ನೇ | ಉಪ ಮುಖ್ಯ ಮಂತ್ರಿಗಳು 7 ಕಾಸಾಸರ್ಪಾಗ ಇಲಾಖೆ ಸೆಪ್ಟೆಂಬರ್‌ 2020 2) ಸಮಾಜ ಕಲ್ಯಾಣ ಇಲಾಖೆ ಸೋಮವಾರ ( [ಕಂದಾಯ ಸಚವರು ಕಂದಾಯ ಇಲಾಖೆಯಿಂದ ಮುಜರಾಯಿ ಹೊರತುಪಡಿಸಿ ಕಂದಾಯ [ವಸತ ಸಚಿವರು ವಸತಿ ಇಲಾಖೆ ಮುಜರಾಯಿ ಹಾಗೂ 1) ಕಂದಾಯ ಸಕಾಪಹುಂದ ಮೀನುಗಾರಿಕೆ, ಬಂದರು ಮುಜರಾಯಿ ಮತ್ತು ಜಳಕರು ನಲಸರಿಗೆ 2) ಪಶುಸಂಗೋಪನೆ ಮತ್ತು ಸಚಿವರು ಮೀನುಗಾರಿಕೆ ಇಲಾಖೆಯಿಂದ ಮೀನುಗಾರಿಕೆ 3) ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಬಂದರು ಹಾಗೂ ಒಳನಾಡು ಜಲಸಾರಿಗೆ ಕೃಷಿ ಸಚಿವರು ಕೃಷಿ ಇಲಾಖೆ ಸಮೂಹ ಆ-B ಪ್ರಶ್ನಗಳಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು 22 ಮತ್ತು 29ನೇ ಸೆಪ್ಟೆಂಬರ್‌ 2020 (ಮಂಗಳವಾರ) ಮುಖ್ಯಮಂತ್ರಿಗಳು 9. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆರ್ಥಿಕ ಇಲಾಖೆ ನಗರಾಭಿವೃದ್ಧಿ ಇಲಾಖೆಯಿಂದ ಬೆ೦ಗಳೂರು ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳು ಇಂಧನ ಇಲಾಖೆ ಒಳಾಡಳಿತ ಇಲಾಖೆಯಿಂದ ಗುಪ್ತಚರ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು ಹಂಚಿಕೆಯಾಗದ ಇನ್ನಿತರೆ ಖಾತೆಗಳು ಗೃಹ ಸಚಿವರು ಒಳಾಡಳಿತ ಇಶಾಪೆಯಂದ್‌'ಗುಪ್ತದ್‌ ಹೊರತುಪಡಿಸಿ ಒಳಾಡಳಿತ ಕಾನೊನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು ಗ 2. ಕಾನೂನು ಇಲಾಖೆ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಜಲಸಂಪನ್ಮೂಲ ಇಲಾಖೆಯಿಂದ ಸಣ್ಣಿ ನೀರಾವರಿ ಜಲಸಂಪನ್ಮೂಲ ಸಚಿವರು ಜಲಸಂಪನ್ಮೂಲ ಇಲಾಖೆಯಿಂದ ಭಾರಿ ಮತ್ತು ಮಧ್ಯಮ ನೀರಾವರಿ 'ಅಬಕಾರಿ ಸಚಿವರು ಆರ್ಥಿಕ ಸಕಾಪಹುಂದ ಅಬಕಾರಿ ಸಮೂಹ ಇಆ-ಲ್ಲಿ ಗಳಗ ಸತರ Fale ದಿನಾಂಕ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ಹಾ 23 ಮತ್ತು 30ನೀ [ನ ಮುಖ್ಯಮಂತ್ರಿಗಳು ಸಾರಗ ಇಲಾಖೆ ಸೆಪ್ಟೆಂಬರ್‌ 2020 (ಬುಧವಾರ) ಗ್ರಾಮೀಣಾಭಿವೃದ್ಧ ಮತ್ತು ಗ್ರಮಣಾಭವೃದ್ಧ ಮತ್ತ ಪಷಾಹರ್ತಕಾಶ್‌ ಪಂಚಾಯತ್‌ರಾಜ್‌ ಸಚಿವರು ಇಲಾಖೆ ಪ್ರವಾಸೋದ್ಯಮ, ಕನ್ನಡ ಮತ್ತು ತ್ಹ ಪ್ರವಾಸೋದ್ಯಮ ಕಾ ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು 2. ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ 3. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪಹಸರಗೋಪನ ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರು 1 ಪೆಶುಸಂಗೋಪನೆ'ಮತ್ತು ಮೀನುಗಾರ] ಇಲಾಖೆಯಿಂದ ಪಶುಸಂಗೋಪನೆ 2. ಅಲ್ಲಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಹಜ್‌ ಮತ್ತು ವಕ್ಸ್‌ ಪನ್‌ ವತ್ತ ಮ ವೃದ್ಧ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು ಮಹಿಳಾ ಮತ್ತ ಮಕ್ಕಳ ಅಭಿವೃದ್ಧ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ [ಕೈಮಗ್ಗ ಮತ್ತ ಜವಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ತ 7) ವಾಣಿಜ್ಯ ಮತ್ತು ಕೈಗಾರಿಕೆ | ಇಲಾಖೆಯಿಂದ ಕೈಮಗ್ಗ ಮತ್ತು ಜವಳಿ 2) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಮೂಹ ಈ-0 ಪ್ರಶ್ನೆಗಳಿಗೆ ಉತ್ತರ ನವ ದಿನಾರ್‌ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು 1. ಶಿಕ್ಷಣ ಇಲಾಖೆಯಿಂದ ಉನ್ನತ ಶಿಕ್ಷಣ 24ನೇ ಸೆಪ್ಟೆಂಬರ್‌ | ಉಪ ಮುಖ್ಯ ಮಂತ್ರಿಗಳು 2.ಮಾಹಿತಿ ತಂತ್ರಜ್ಞಾನ, ಚೈವಿಕ 2020 ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು (ಗುರುವಾರ) ತಂತ್ರಜ್ಞಾನ ಇಲಾಖೆ 3. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಸ ವತ್ತ ಪಾನ 1 ಶಕ್ಷಣ ಇಲಾಷೆಯಿಂದ್‌ ಪ್ರಾಥಢಮಕ ಹಾಗೂ ಸಕಾಲ ಸಚಿವರು ಮತ್ತು ಪ್ರೌಢ ಶಿಕ್ಷಣ 2. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸಕಾಲ ಆರೋಗ್ಯ ಮತ್ತು ``'ಕಟುಂಬ]1 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಲ್ಯಾಣ ಮತ್ತು ಹಿಂದುಳಿದ ಇಲಾಖೆಯಿಂದ ವೈದ್ಯಕೀಯ ಶಿಕ್ಷಣ ವರ್ಗಗಳ ಕಲ್ಯಾಣ ಸಚಿವರು ಹೊರತುಪಡಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ 2. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವೈದ್ಯಕೀಯ ಶಿಕ್ಷಣ ಸಚಿವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವೈದ್ಯಕೀಯ ಶಿಕ್ಷಣ ಅರಣ್ಯ ಸಚಿವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ] ಕಾರಕ ಹಾಗಾ ಸಕ್ಕರೆ ಸಚಿವರು 1 ಕಾಮ್‌ ಇಲಾಖೆ 2. ವಾಣಿಜ್ಯ ಮತ್ತು ಇಲಾಖೆಯಿಂದ ಸಕ್ಕರೆ ಕೈಗಾರಿಕಾ ಸಮೂಹ ಉ-E ಪ್ರಕ್ನಗಳಗೆ ಉತ್ತರ ನೀಡುವ ದಿನಾಂಕ | ಸಂಬಂಧನಟ್ಟ ಮಂತ್ರಿಗಳು ಇರಾನಿನ 25ನೇ ಸೆಪ್ಟೆಂಬರ್‌ ಬೃಹತ್‌ ಮತ್ತು ಮಧ್ಯಮ | [ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಸಕ್ಕರೆ] ಸ ಕೈಗಾರಿಕಾ ಸಚಿವರು ಹೊರತುಪಡಿಸಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ (ಶುಕ್ರವಾರ) 2. ಸಾರ್ವಜನಿಕ ಉದ್ದಿಮೆಗಳ ಇಲಾಖೆ ಆಹಾರ ಮತ್ತು ನಾಗರಿಕ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ಸರಬರಾಜು ಹಾಗೂ | ವ್ಯವಹಾರಗಳ ಇಲಾಖೆ ಗ್ರಾಹಕರ ವ್ಯವಹಾರಗಳ ಸಚಿವರು ನಗರಾಭಿವೃದ್ಧಿ ಸಚಿವರು ಕರ್ನಾಟಕ ನಗರ ನೀರು ಸರಬರಾಜು ಪತ್ತು ಒಳಚರಂಡಿ ಮಂಡಳಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ಒಳಗೊಂಡಂತೆ ನಗರಾಭಿವೃದ್ಧಿ ಇಲಾಖೆ (ಬೆ೦ಗಳೂರು ಅಭಿವೃದ್ಧಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಾಗೂ ನಗರ ಯೋಜನಾ ನಿರ್ದೇಶನಾಲಯ ಹೊರತುಪಡಿಸಿ) ಪೌರಾಡಳಿತ ಹಾಗೂ 1 ನಗರಾಭಿವೃದ್ಧಿ ಸಕಾಪರರ್ಮಈಕಾಕಫ. ತೋಟಗಾರಿಕೆ ಮತು ರೇಷ್ಮೆ ಮತ್ತು ಸ್ಥಳೀಯ ಸಂಸ್ಥೆಗಳು (ನಗರ ಸಭೆಗಳು, ದ ಹುರಸ ಸಚಿವರು ಪುರಸಭೆಗಳು ಮತ್ತು ಪಟ್ಟಣ ಪಂಜಾಯಿತಿಗಳು) 2 ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಗಣ ಮತ್ತ ಫಾ ನಜ್ಮಾ ಸಚಿವರು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗಣೆ ಮತ್ತು ಭೂ ವಿಜ್ಞಾನ ಸಹಕಾರ ಸಚಿವರು ಸಹಕ ಕರಾಷೆ 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟೆ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ.ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅನುಮತಿಸಲಾಗುವುದು) ಅರ್ಧ ಗಂಟೆ ಕಾಲಾವಧಿಯ ಸೂಚನಾ ಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 69) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯಂತ ಮಹತ್ವವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ನೋತ್ತರ, ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತ್ತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಟಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಛಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಥರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಯರ ವಿಧೇಯಕಗಳನ್ನು ನಿಯಮ 75(1) ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಟಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾ೦ಕಗಳ ವಿವರಗಳು ಕೆಳಕಂಡಂತಿವೆ. ಪಾಸಗ'ಸಪ್ಯರ ಖಾಸಗಿ ಸದಸ್ಯರ ವಿಧೇಯಕ ಮತ್ತು ಖಾಸಗಿ ಸದಸ್ಯರ ಬ್ಯಾಲೆಟ್‌ ನಡೆಯುವ ಸ್ಥಳ ಕಾರ್ಯಲಾಪಗಳಿಗೆ | ನಿರ್ಣಯಗಳ ಸೂಚನಾ ವಿಧೇಯಕ ಮತ್ತು ಮತ್ತು ಸಮಯ ಗೊತ್ತುಪಡಿಸಿದ ಪತ್ರಗಳನ್ನು ಸ್ವೀಕರಿಸಲು ನಿರ್ಣಯಗಳಿಗೆ ದಿನಾಂಕ ಕೊನೆಯ ದಿನಾಂಕ ಬ್ಯಾಲೆಟ್‌ ನಡೆಸುವ ದಿನಾಂಕ 24.09.2020 18.09.2020 22.09.2020 |] 1] $ 3 (ಗುರುವಾರ) (ಶುಕ್ರವಾರ) (ಮಂಗಳವಾರ) 5 § ys ASS ಬ ಡಿ 1 § “igi ps ಜೆ 1 8. ಅರ್ಜಿಗಳು (ನಿಯಮ 136 ರಿಂದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತದೃಷ್ಟಿಯ ನಾಗರೀಕರ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ. 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಚಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. 10 ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-1 ಮತ್ತು 2 ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನ ಸಭೆ ಅವರಿಗೆ: ಕರ್ನಾಟಕ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಪ್ರಶ್ನೆಗಳು, ಅರ್ಧ ಗಂಟೆ ಕಾಲಾವಧಿ ಚರ್ಚೆ, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಹೊರಗಡೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ:128, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ನೀಡತಕ್ಕದ್ದು. ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla.kar.nic.in/assembly/ lob /lob.htm ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. 11 ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) ik 2. 13. ಪ್ರಶ್ನೆಯು ಒಂದೇ ಎಚಾರಕ್ಕೆ ಸಂಬಂಧಪಟ್ಟಿರತಕ್ಕದ್ದು; ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; , ಅದು ಸಂದಿಗ್ಸವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; . ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದ್ದಲ್ಲ; . ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬ್ದಾರರಾಗಿರತಕ್ಕದ್ದು; . ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು ಅಣಕದ ಮಾತುಗಳನ್ನು, ದೋಷಾರೋಪಣೆಗಳನ್ನು, ಶ್ಲಾಘನೆ, ವಿಶ್ಲೇಷಣೆಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ; . ಅದರಲ್ಲಿ. ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ. . ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; , ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದಲ್ಲ; . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; , ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅಂತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕದಲ್ಲ; . ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ಧ್ವನಿತಗೊಳ್ಳುವಂತಿರತಕ್ಕದಲ್ಲ; ಒಂದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದಿರುವಂತಹ ಬೃಹತ್‌ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 12 14. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೋ ಅಂಥ ಪ್ರಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನ: ಕೇಳತಕ್ಕದಲ್ಲ; 15. ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; 16. ಅದರಲ್ಲಿ, ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳತಕ್ಕದಲ್ಲ; 17. ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; 18. ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 19. ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದಲ್ಲ; 20.ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ. 21. ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇ ಶೈರ್ಥವಾಗದೇ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕದಲ್ಲ. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; 22.ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ, ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; 13 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದಲ್ಲಿ ದಿನಾಂಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. 6) ಪ್ರಶ್ನೆ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. 7) ಪ್ರಶ್ನೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. 8) ಪ್ರಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. * 3% kkk 14 ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಏಳನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 21ನೇ ಸೆಪ್ಟೆಂಬರ್‌, 2020 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಸಂತಾಪ ಸೂಚನೆ (ಮೃತರ ಗೌರವಾರ್ಥ ಸದನ ಮುಂದೂಡಿ, ಪುನಃ ಸಮಾವೇಶಗೊಂಡ ನಂತರ) 2. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಮೊದಲನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ; ಮೊದಲನೇ ಪಟ್ಟ 3. ಕಾರ್ಯದರ್ಶಿಯವರ ವರದಿ ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಷ್ಟ್ರಪತಿಗಳು ಕ ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. ಕಾರ್ಯದರ್ಶಿಯವರು:- 4: 2 ಬ 4. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು: ಅ) ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ 2018-19ನೇ ಸಾಲಿನ ಧನವಿನಿಯೋಗ ಲೆಕ್ಕಗಳು ಮತ್ತು ಹಣಕಾಸು ಲೆಕ್ಕಗಳನ್ನು (ಸಂಪುಟ 1 ಮತ್ತು 1) ಸಭೆಯ ಮುಂದಿಡುವುದು. ಆ) ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಮಾರ್ಚ್‌ 2019ಕ್ಕೆ ಕೊನೆಗೊಂಡ ವರ್ಷದ ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಲೆಕ್ಕಪರಿಶೋಧನಾ ವರದಿಯನ್ನು ಸಬೆಯ ಮುಂದಿಡುವುದು: 11. ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೊದಲನೇ ಹಾಗೂ ಎರಡನೇ ಪಟ್ಟಿಯ ರೀತ್ಯಾ. 5. ವರದಿಯನ್ನೊಪ್ಪಿಸುವುದು ಶ್ರೀ ಎಸ್‌. ರಘು (ಅಧ್ಯಕ್ಷರು; ಜಂಟಿ ಪರಿಶೀಲನಾ ಸಮಿತಿ) ಅವರು 2020ನೇ ಸಾಲಿನ ಬೃಹತ್‌ ಬೆ೦ಗಳೂರು ಮಹಾನಗರ ಪಾಲಿಕೆ ಎಧೇಯಕವನ್ನು ಪರಿಶೀಲಿಸಲು ರಚಿಸಲಾಗಿರುವ ಜಂಟಿ ಪರಿಶೀಲನಾ ಸಮಿತಿಯ ವಿಶೇಷ ವರದಿಯನ್ನೊಪ್ಪಿಸುವುದು. ಎ 3/ 6. ಚುನಾವಣಾ ಪ್ರಸ್ತಾವ ಹಾಧಿ ಶ್ರೀ ಜೆ.ಸಿ. ಮಾಧುಸ್ವಾಮಿ, (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಗಳ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ: 1) 2) 3) 4) ೨) 6) 7) 8) 9) 10 ಸ 265(1)ನೇ ನಿಯಮದ ಅನುಸಾರವಾಗಿ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು 268(1)ನೇ ನಿಯಮದ ಅನುಸಾರವಾಗಿ ಅಂದಾಜುಗಳ ಸಮಿತಿಗೆ ಹದಿನೆಂಟು ಜನ ಸದಸ್ಯರನ್ನು 271(1)ನೇ ನಿಯಮದ ಅನುಸಾರವಾಗಿ ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು 272(1)ನೇ ನಿಯಮದ ಅನುಸಾರವಾಗಿ ಹಕ್ಕುಬಾಧ್ಯತೆಗಳ ಸಮಿತಿಗೆ ಒಂಭತ್ತು ಜನ ಸದಸ್ಯರನ್ನು 277061ನೇ ನಿಯಮದ ಅನುಸಾರವಾಗಿ ಅಧೀನ ಶಾಸನ ರಚನಾ ಸಮಿತಿಗೆ ಹದಿನೈದು ಜನ ಸದಸ್ಯರನ್ನು 281ನೇ ನಿಯಮದ ಅನುಸಾರವಾಗಿ ಸರ್ಕಾರಿ ಭರವಸೆಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು 2830ನೇ ನಿಯಮದ ಅನುಸಾರವಾಗಿ ಖಾಸಗಿ ವಿಧೇಯಕಗಳ ಹಾಗೂ ನಿರ್ಣಯಗಳ ಸಮಿತಿಗೆ ಹತ್ತು ಜನ ಸದಸ್ಯರನ್ನು 286ನೇ ನಿಯಮದ ಅನುಸಾರವಾಗಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಗೆ ಹದಿನೈದು ಜನ ಸದಸ್ಯರನ್ನು 288ನೇ ನಿಯಮದ ಅನುಸಾರವಾಗಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಹದಿನೈದು ಜನ ಸದಸ್ಯರನ್ನು 370(2)ನೇ ನಿಯಮದ ಅನುಸಾರವಾಗಿ ವಸತಿ ಸೌಕರ್ಯಗಳ ಸಮಿತಿಗೆ ಹನ್ನೆರಡು ಜನ ಸದಸ್ಯರನ್ನು ಚುನಾಯಿಸಬೇಕೆ೦ದು ಕೋರುವುದು. 4 .. -2 4 ;- 7. ಶಾಸನ ರಚನೆ 1. ವಿಧೇಯಕಗಳನ್ನು ಹಿಂಪಡೆಯುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2015ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳು (ತಿದ್ದುಪಡಿ) ವಿಧೇಯಕವನ್ನು ಹಿಂಪಡೆಯಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಹಿಂಪಡೆಯುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2017ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ವಿಧೇಯಕವನ್ನು ಹಿಂಪಡೆಯಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಹಿಂಪಡೆಯುವುದು. 11. ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರ ಸೇವೆಗಳನ್ನು ಸಾರ್ವಜನಿಕ ಸೇವೆಗೆ ವಿಲೀನಗೊಳಿಸುವುದಕ್ಕೆ ನಿಷೇಧ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. Bs ಶ್ರೀ ಗೋವಿಂದ ಎಂ. ಕಾರಜೋಳ (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭಿಕ್ಷಾಟನೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಅಶ್ಚಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕನ್ನಡ ವಿಶ್ವವಿದ್ಯಾನಿಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಅಶ್ಚಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಜಗದೀಶ್‌ ಶೆಟ್ಟರ್‌ (ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು) ಅವರು: ಅ) 2020ನೇ ಸಾಲಿನ ಕರ್ನಾಟಕ ಕೈಗಾರಿಕೆಗಳ (ಸೌಲಭ್ಯ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಕೆ.ಸಿ. ನಾರಾಯಣಗೌಡ (ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. sO « - 6 :- 111. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಗೋವಿಂದ ಎಂ. ಕಾರಜೋಳ (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭಿಕ್ಷಾಟನೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಅಶ್ಚಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕನ್ನಡ ವಿಶ್ವವಿದ್ಯಾನಿಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಜೆ.ಸಿ. ಮಾಧುಸ್ಟಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಏಳನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 22ನೇ ಸೆಪ್ಟೆಂಬರ್‌, 2020 (ಸಮಯ:: ಬೆಳಿಗ್ಗೆ 10.00 ಗಂಟೆಗೆ) 1. ಕಾರ್ಯದರ್ಶಿಯವರ ವರದಿ ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. ಕಾರ್ಯದರ್ಶಿಯವರು:- 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಗ 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು: ಅ) ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ 2018-19ನೇ ಸಾಲಿನ ಧನವಿನಿಯೋಗ ಲೆಕ್ಕಗಳು ಮತ್ತು ಹಣಕಾಸು ಲೆಕ್ಕಗಳನ್ನು (ಸಂಪುಟ 1 ಮತ್ತು 1) ಸಭೆಯ ಮುಂದಿಡುವುದು. ಆ) ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಮಾರ್ಚ್‌ 2019ಕ್ಕೆ ಕೊನೆಗೊಂಡ ವರ್ಷದ ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಲೆಕ್ಕಪರಿಶೋಧನಾ ವರದಿಯನ್ನು ಸಭೆಯ ಮುಂದಿಡುವುದು: 11. ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೊದಲನೇ ಹಾಗೂ ಎರಡನೇ ಪಟ್ಟಿಯ ರೀತ್ಯಾ. ಡಿ! ಇ; 2) 3) 4) ೨) - 2೩ ;- 3. ವರದಿಗಳನ್ನೊಪ್ಪಿಸುವುದು ಶ್ರೀ ಎಸ್‌. ರಘು (ಅಧ್ಯಕ್ಷರು, ಜಂಟಿ ಪರಿಶೀಲನಾ ಸಮಿತಿ) ಅವರು 2020ನೇ ಸಾಲಿನ ಬೃಹತ್‌ ಬೆ೦ಗಳೂರು ಮಹಾನಗರ ಪಾಲಿಕೆ ವಿಧೇಯಕವನ್ನು ಪರಿಶೀಲಿಸಲು ರಚಿಸಲಾಗಿರುವ ಜಂಟಿ ಪರಿಶೀಲನಾ ಸಮಿತಿಯ ವಿಶೇಷ ವರದಿಯನ್ನೊಪ್ಪಿಸುವುದು. 2019-20ನೇ ಸಾಲಿನ ಕರ್ನಾಟಕ ವಿಧಾನಸಭೆಯ ಹಕ್ಕುಬಾಧ್ಯತೆಗಳ ಸಮಿತಿಯ ಮೊದಲನೇ ವರದಿಯನ್ನೊಪ್ಪಿಸುವುದು. 2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ 32ನೇ ವರದಿಯನ್ನೊಪ್ಪಿಸುವುದು. 2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿಯ ಮೂರನೇ ವರದಿಯನ್ನೊಪ್ಪಿಸುವುದು. 2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಎರಡನೇ ವರದಿಯನ್ನೊಪ್ಪಿಸುವುದು. 4. ಚುನಾವಣಾ ಪ್ರಸ್ತಾವ ಹಾದಿ ಶ್ರೀ ಜೆಸಿ. ಮಾಧುಸ್ಥಾಮಿ, (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಗಳ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ: 1) 2) 3) 4) 265(1)ನೇ ನಿಯಮದ ಅನುಸಾರವಾಗಿ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು 268(1)ನೇ ನಿಯಮದ ಅನುಸಾರವಾಗಿ ಅಂದಾಜುಗಳ ಸಮಿತಿಗೆ ಹದಿನೆಂಟು ಜನ ಸದಸ್ಯರನ್ನು 271(1)ನೇ ನಿಯಮದ ಅನುಸಾರವಾಗಿ ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು 272(1)ನೇ ನಿಯಮದ ಅನುಸಾರವಾಗಿ ಹಕ್ಕುಬಾಧ್ಯತೆಗಳ ಸಮಿತಿಗೆ ಒಂಭತ್ತು ಜನ ಸದಸ್ಯರನ್ನು * 3/ .. 5) 2770ನೇ ನಿಯಮದ ಅನುಸಾರವಾಗಿ ಅಧೀನ ಶಾಸನ ರಚನಾ ಸಮಿತಿಗೆ ಹದಿನೈದು ಜನ ಸದಸ್ಯರನ್ನು 6) 281ನೇ ನಿಯಮದ ಅನುಸಾರವಾಗಿ ಸರ್ಕಾರಿ ಭರವಸೆಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು 7) 283(1ನೇ ನಿಯಮದ ಅನುಸಾರವಾಗಿ ಖಾಸಗಿ ವಿಧೇಯಕಗಳ ಹಾಗೂ ನಿರ್ಣಯಗಳ ಸಮಿತಿಗೆ ಹತ್ತು ಜನ ಸದಸ್ಯರನ್ನು 8) 286ನೇ ನಿಯಮದ ಅನುಸಾರವಾಗಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಗೆ ಹದಿನೈದು ಜನ ಸದಸ್ಯರನ್ನು 9) 288ನೇ ನಿಯಮದ ಅನುಸಾರವಾಗಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಹದಿನೈದು ಜನ ಸದಸ್ಯರನ್ನು 10) 370(2)ನೇ ನಿಯಮದ ಅನುಸಾರವಾಗಿ ವಸತಿ ಸೌಕರ್ಯಗಳ ಸಮಿತಿಗೆ ಹನ್ನೆರಡು ಜನ ಸದಸ್ಯರನ್ನು ಚುನಾಯಿಸಬೇಕೆಂದು ಕೋರುವುದು. 5. ಶಾಸನ ರಚನೆ 1 ವಿಧೇಯಕಗಳನ್ನು ಹಿಂಪಡೆಯುವುದು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2015ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳು (ತಿದ್ದುಪಡಿ) ವಿಧೇಯಕವನ್ನು ಹಿಂಪಡೆಯಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಹಿಂಪಡೆಯುವುದು. 2. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2017ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ವಿಧೇಯಕವನ್ನು ಹಿಂಪಡೆಯಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಹಿಂಪಡೆಯುವುದು. ಎಂಡೆ/ .. 4. “Hd 11. ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರ ಸೇವೆಗಳನ್ನು ಸಾರ್ವಜನಿಕ ಸೇವೆಗೆ ವಿಲೀನಗೊಳಿಸುವುದಕ್ಕೆ ನಿಷೇಧ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಗೋವಿಂದ ಎಂ. ಕಾರಜೋಳ (ಮಾನ್ಯ ಉಪ ಮುಖ್ಯಮಂತಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭಿಕ್ಷಾಟನೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕನ್ನಡ ವಿಶ್ವವಿದ್ಯಾನಿಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. Be 10. 11. 12. -25:- ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಆ) 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಜಗದೀಶ್‌ ಶೆಟ್ಟರ್‌ (ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೈಗಾರಿಕೆಗಳ (ಸೌಲಭ್ಯ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ. ಶ್ರೀರಾಮುಲು (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ. ಶ್ರೀರಾಮುಲು (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಾಂಕ್ರಾಮಿಕ ರೋಗಗಳ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಕೆಸಿ. ನಾರಾಯಣಗೌಡ (ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ೮/ .. 111. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಗೋವಿಂದ ಎಂ. ಕಾರಜೋಳ (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭಿಕ್ಷಾಟನೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕನ್ನಡ ವಿಶ್ವವಿದ್ಯಾನಿಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಜೆ.ಸಿ. ಮಾಧುಸ್ಥಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ. ಶ್ರೀರಾಮುಲು (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ. ಶ್ರೀರಾಮುಲು (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಾಂಕ್ರಮಿಕ ರೋಗಗಳ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. STs 2) 3) 4) ೨) 6) ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ಗಮನ ಸೆಳೆಯುವ ಸೂಚನೆಗಳು ಶ್ರೀ ಸಂಜೀವ್‌ ಮಠಂದೂರ್‌ ಅವರು - ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ರೈತರುಗಳಿಗೆ ನೀಡಿರುವ ಕುಮ್ಕಿ ಜಮೀನನ್ನು ಸಕ್ರಮ ಮಾಡಲು ಉಂಟಾಗಿರುವ ವಿಳಂಬದ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಡಾ. ಕೆ. ಶ್ರೀನಿವಾಸ ಮೂರ್ತಿ ಅವರು - ಸೋಲೂರು ಹೋಬಳಿಯನ್ನು ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನಿಂದ ಬೇರ್ಪಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿಗೆ ಸೇರ್ಪಡೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ದಕ್ಷಿಣ ಮತಕ್ಷೇತ್ರದ ಆಯುಷ್ಕಾನ್‌ ಭಾರತ - ಆರೋಗ್ಯ ಕರ್ನಾಟಕ ಯೋಜನೆಯ ಫಲಾನುಭವಿಗಳಿಗೆ ಕಾರ್ಡುಗಳನ್ನು ಹಂಚಿಕೆ ಮಾಡುವಲ್ಲಿ ಉಂಟಾಗಿರುವ ವಿಳಂಬದ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕಿನ ವೃದ್ಧರು, ವಿಧವೆಯರು ಹಾಗೂ ಅಂಗವಿಕಲರಿಗೆ ಕಳೆದ 8 ತಿಂಗಳಿನಿಂದ ಮಾಸಾಶನ ನೀಡದಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು - ಬೆಳಗಾವಿ ಜಿಲ್ಲೆ ಕಿತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇಂಧನ ಇಲಾಖೆಯಲ್ಲಿ ಸಿಬ್ಬಂದಿಯ ಕೊರತೆಯಿಂದ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಡಿಸಿ. ತಮ್ಮಣ್ಣ ಅವರು - ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯ, ರಸ್ತೆ ಅಭಿವೃದ್ಧಿ ಸೇರಿದಂತೆ ಮುಕ್ತಾಯ ಹಂತದಲ್ಲಿರುವ ಕಾಮಗಾರಿಗಳಿಗೆ ತಡೆಹಿಡಿದಿರುವ ಹಣವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ೫8/.. 7) 8) 9) 10) -: 8 ;- ಶ್ರೀ ಟಿ.ಡಿ. ರಾಜೇಗೌಡ ಅವರು - ಭದ್ರಾ ಹುಲಿ ಸಂರಕ್ಷಿತ ಪ್ರದೇಶ ಮತ್ತು ಮುಳ್ಳಯ್ಯನಗಿರಿ ಸಂರಕ್ಷಣಾ ಘೋಷಣೆ ಯೋಜನೆಯ ಸಂಬಂಧ ಕೇಂದ್ರ ಸರ್ಕಾರವು ಹೊರಡಿಸಿರುವ ಅಧಿಸೂಚನೆಯಿ೦ದ ಜನರ ಬದುಕು ಅತಂತ್ರವಾಗುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. ತ್ರೀ ಎಲ್‌.ಎ. ರವಿಸುಬ್ರಮಣ್ಯ ಅವರು - ಶ್ರೀ ಗುರುರಾಘವೇಂದ್ರ ಸಹಕಾರಿ ಬ್ಯಾಂಕಿನ ಅವ್ಯವಹಾರದಿಂದ ತೊಂದರೆಗೊಳಗಾಗಿರುವ ಠೇವಣಿದಾರರ ಹಿತ ಕಾಪಾಡಲು ಹಾಗೂ ಬ್ಯಾಂಕನ್ನು ಪುನಶ್ಚೇತನಗೊಳಿಸಲು ಕೈಗೊಳ್ಳುವ ಕ್ರಮಗಳ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ ಅಬ್ದುಲ್‌ ಖಾದರ್‌ ಅವರು - ರಾಜ್ಯದಾದ್ಯಂತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸೌಲಭ್ಯಗಳನ್ನು ಒದಗಿಸಲು ಅಗತ್ಯವಾಗಿರುವ ಬಿಪಿಎಲ್‌ ಪಡಿತರ ಜೇಟಿಯ ವಿತರಣೆಯನ್ನು ಸ್ಥಗಿತಗೊಳಿಸಿರುವುದರಿ೦ದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಪ್ರಾರಂಭಿಸಲಾಗಿರುವ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿಗೆ ಬೋಧಕ/ಬೋಧಕೇತರ ಸಿಬ್ಬಂದಿವರ್ಗದವರನ್ನು ನೇಮಿಸಿಕೊಳ್ಳಲು/ಹುದ್ದೆಗಳನ್ನು ಸೃಜಿಸಲು ಆರ್ಥಿಕ ಇಲಾಖೆಯಿಂದ ಅನುಮೋದನೆ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಏಳನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 23ನೇ ಸೆಪ್ಟೆಂಬರ್‌, 2020 | ಶಾಸನ ರಚನೆ (ಐಟಂ 5 (1) ಮತ್ತು (1) ರಲ್ಲಿ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) 1 ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ (ಮೂರನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯನಿರ್ಣಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಸಿ.ಟಿ. ರವಿ (ಮಾನ್ಯ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ, ಯುವಸಬಲೀಕರಣ ಮತ್ತು ಕ್ರೀಡೆಗಳ ಸಚಿವರು) ಅವರು:- ಅ) 2020ನೇ ಸಾಲಿನ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಜಾ 2/ |, 1. 2:- 1. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ (ಮೂರನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಸಿ.ಸಿ. ಪಾಟೀಲ್‌ (ಮಾನ್ಯ ಗಣಿ ಮತ್ತು ಭೂವಿಜ್ಞಾನ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕಲ್ಲುಪುಡಿ ಮಾಡುವ ಘಟಕಗಳ (ಕ್ರಷರ್‌ಗಳ) ನಿಯಂತ್ರಣ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಏಳನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 23ನೇ ಸೆಪೆ೦ಬರ್‌, 2020 (ಸಮಯ: ಬೆಳಿಗ್ಗೆ 10.00 ಗಂಟೆಗೆ) 1. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು 1) ಶ್ರೀ ಬಿ.ಎಸ್‌. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ 74ನೇ ಸಂವಿಧಾನ ತಿದ್ದುಪಡಿ ಕಾಯ್ದೆಯ ಅನುಷ್ಠಾನದ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆ ವರದಿಯನ್ನು (2020ನೇ ವರ್ಷದ ವರದಿ ಸಂಖ್ಯೆ:2) ಸಭೆಯ ಮುಂದಿಡುವುದು. 2) ಶ್ರೀ ಲಕ್ಷ್ಮಣ ಸಂಗಪ್ಪ ಸವದಿ (ಉಪ ಮುಖ್ಯಮಂತ್ರಿಗಳು) ಅವರು:- ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ವಿಶೇಷ ವರದಿಯನ್ನು ಸಬೆಯ ಮುಂದಿಡುವುದು. 2. ವರದಿಯನ್ನೊಪ್ಪಿಸುವುದು | 2019-20ನೇ ಸಾಲಿನ ಕರ್ನಾಟಕ ವಿಧಾನಸಭೆಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ವಿಶೇಷ ವರದಿಯನ್ನೊಪ್ಪಿಸುವುದು. 3. ವಿತ್ತೀಯ ಕಾರ್ಯಕಲಾಪಗಳು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು:- 2020-21ನೇ ಸಾಲಿನ ಪೂರಕ ಅಂದಾಜುಗಳ ಮೊದಲನೇ ಕಂತಿನ ಬೇಡಿಕೆಗಳನ್ನು ಮಂಡಿಸುವುದು. «21 .. 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆಗೆ ಉತ್ತರ ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಡಿ.ಕೆ. ಶಿವಕುಮಾರ್‌, ಕೆ.ಜೆ. ಜಾರ್ಜ್‌, ಕೃಷ್ಣಬೈರೇಗೌಡ, ಡಾ. ಅಜಯ್‌ ಧರ್ಮಸಿಂಗ್‌, ದಿನೇಶ್‌ ಗುಂಡೂರಾವ್‌ ಇವರುಗಳು - ರಾಜ್ಯವನ್ನು ಬಾಧಿಸುತ್ತಿರುವ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಮತ್ತು ಆರೋಗ್ಯ ಸಂಬಂಧಿ ಸಾಮಗ್ರಿಗಳು ಹಾಗೂ ಔಷಧಿಗಳ ಖರೀದಿಯಲ್ಲಿ ನಡೆದಿದೆಯೆನ್ನಲಾದ ಅವ್ಯವಹಾರಗಳ ಬಗ್ಗೆ ಪಿಸಲು ನೀಡಿರುವ ಸೂಚನೆಯ ಮೇಲಿನ ಚರ್ಚೆಗೆ ಸರ್ಕಾರದ ಉತರ. ಇ ಮಿ 5. ಶಾಸನ ರಚನೆ I. ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡೆ ಸ. 10. ತಿ ಡಾ. ಅಶ್ವಥ ನಾರಾಯಣ ಸಿ.ಎನ್‌, (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆಯ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ನಿರಸನಗೊಳಿಸುವ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ತಾಂತ್ರಿಕ ಶಿಕ್ಷಣ ಇಲಾಖೆಯ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ನಿರಸನಗೊಳಿಸುವ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಕೆ.ಎಸ್‌. ಈಶ್ವರಪ್ಪ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ed 11. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 12. ಶ್ರೀ ಸಿ.ಸಿ. ಪಾಟೀಲ್‌ (ಮಾನ್ಯ ಗಣಿ ಮತ್ತು ಭೂವಿಜ್ಞಾನ ಸಚಿವರು) ಅವರು:- 2. ಅ) 2020ನೇ ಸಾಲಿನ ಕರ್ನಾಟಕ ಕಲ್ಲುಪುಡಿ ಮಾಡುವ ಘಟಕಗಳ (ಕ್ರಷರ್‌ಗಳ) ನಿಯಂತ್ರಣ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು: ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರ ಸೇವೆಗಳನ್ನು ಸಾರ್ವಜನಿಕ ಸೇವೆಗೆ ವಿಲೀನಗೊಳಿಸುವುದಕ್ಕೆ ನಿಷೇಧ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಅಶ್ನಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. Bs 1) 2) -5:- ಶ್ರೀ ಬಿ. ಶ್ರೀರಾಮುಲು (ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಾಂಕ್ರಾಮಿಕ ರೋಗಗಳ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಜಗದೀಶ್‌ ಶೆಟ್ಟರ್‌ (ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೈಗಾರಿಕೆಗಳ (ಸೌಲಭ್ಯ) (ತಿದ್ದುಪಡಿ) ವಿಧೇಯಕವನ್ನು ಪಂರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಕೆ.ಸಿ. ನಾರಾಯಣಗೌಡ (ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ಗಮನ ಸೆಳೆಯುವ ಸೂಚನೆಗಳು | ಶ್ರೀ ರಾಜಾ ವೆಂಕಟಪ್ಪ ನಾಯಕ್‌ ಅವರು - ರಾಯಚೂರು ಜಿಲ್ಲೆ ಮಾನ್ವಿ ವಿಧಾನಸಭಾ ಕ್ಷೇತ್ರದ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಅಡಿಯಲ್ಲಿ ಬರುವ ವಿತರಣಾ ಕಾಲುವೆಯ ನೀರು ನಿರ್ವಹಣೆಯ ಸಲುವಾಗಿ ರೈತರ ಹಿತದೃಷ್ಟಿಯಿಂದ ಆನ್‌-ಆಫ್‌ ಪದ್ಧತಿಯನ್ನು ರದ್ದುಗೊಳಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ರಾಜ್ಯದಲ್ಲಿನ ಬಿಪಿಎಲ್‌ ಮತ್ತು ಅಂತ್ಯೋದಯ ಕಾರ್ಡುದಾರರ ಕುಟುಂಬಗಳಿಗೆ ಉಚಿತವಾಗಿ ಹಾಲಿನ ಪುಡಿ ಪ್ಯಾಕೆಟ್‌ಗಳನ್ನು ವಿತರಣೆ ಮಾಡುವ ಬಗ್ಗೆ ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ».೮/ .. 3) 4) 5) 6) 1) 8) 9) 10) -:6:- ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಅವರು - ವಿಜಯಪುರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಜಲಧಾರೆ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಎಸ್‌. ಪಾಟೀಲ್‌ (ನಡಹಳ್ಳಿ) ಅವರು - ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಸಾರಿಗೆ) ಗಮನ ಸೆಳೆಯುವುದು. ಶ್ರೀ ಶರಣಬಸಪ್ಪಗೌಡ ದರ್ಶನಾಷುರ್‌ ಅವರು - ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಸಗರ ಗಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಸುಬ್ಬಾರೆಡ್ಡಿ ಎಸ್‌.ಎನ್‌. ಅವರು - ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆರೆ-ಕಾಲುವೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಚಳೆಯುವುದ. ಶ್ರೀ ಕುಮಾರಸ್ವಾಮಿ ಹೆಚ್‌.ಕೆ. ಅವರು - ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೆತ್ತುರು ಪ್ರಥಮ ದರ್ಜೆ ಕಾಲೇಜನ್ನು ಬೇರೆಡೆಗೆ ಸ್ಥಳಾಂತರ ಮಾಡುವ ಬಗ್ಗೆ ಉಚ್ಚ ನ್ಯಾಯಾಲಯವು ನೀಡಿರುವ ತಡೆಯಾಜ್ಞೆಯನ್ನು ಜಾರಿಗೊಳಿಸದಿರುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ) ಗಮನ ಸೆಳೆಯುವುದು. ಶ್ರೀ ಪರಮೇಶ್ವರ್‌ ನಾಯಕ್‌ ಪಿ.ಟಿ. ಅವರು - ಕೃಷಿ ಇಲಾಖೆಯ ಆತ್ಮ ಯೋಜನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವೀಧರರನ್ನು ಖಾಯಂಗೊಳಿಸುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಶಿವಶಂಕರ ರೆಡ್ಡಿ ಎನ್‌.ಹೆಚ್‌. ಅವರು - ಗೌರಿಬಿದನೂರು ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಎಸ್‌.ಸಿ./ಎಸ್‌.ಟಿ. ಜನಾಂಗದವರಿಗೆ ಮಂಜೂರಾಗಿದ್ದ ಜಮೀನನ್ನು ಕಾನೂನುಬಾಹಿರವಾಗಿ ಖಾಸಗಿ ಕಂಪನಿಯವರು ನೋಂದಣಿ ಮಾಡಿಸಿಕೊಂಡಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ನರೇಂದ್ರ ಆರ್‌. ಅವರು - ಚಾಮರಾಜನಗರ ಜಿಲ್ಲೆಯ ಹನೂರು ವ್ಯಾಪ್ತಿಯ ಪಾಳ್ಯಕೆರೆ ಏರಿ ಹಾಗೂ ತೂಬು ಹೊಡೆದು ಹೋಗಿರುವುದರಿ೦ದ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ ಪ್ರ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಏಳನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 24ನೇ ಸೆಪ್ಟಂಬರ್‌, 2020 (ಸಮಯ: ಬೆಳಿಗ್ಗೆ 10.00 ಗಂಟೆಗೆ) 1. ವಿತ್ತೀಯ ಕಾರ್ಯಕಲಾಪಗಳು 2020-21ನೇ ಸಾಲಿನ ಪೂರಕ ಅಂದಾಜುಗಳ ಮೊದಲನೇ ಕಂತಿನ ಬೇಡಿಕೆಗಳ ಮೇಲೆ ಚರ್ಜೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. 2. ಶಾಸನ ರಚನೆ 1. ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ.3) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಾದಿಲ್ವಾರು ನಿಧಿ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. -: 2 :- ಶ್ರೀ ಅರಬೈಲ್‌ ಶಿವರಾಮ್‌ ಹೆಬ್ಬಾರ್‌ (ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು) ಅವರು:- ಅ) 2020ನೇ ಸಾಲಿನ ಕೈಗಾರಿಕಾ ವಿವಾದಗಳು ಮತ್ತು ಕೆಲವು ಇತರ ಕಾನೂನುಗಳ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. I. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ 3) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಾದಿಲ್ದಾರು ನಿಧಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎ.ಡೆ/., 6. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 7. ಡಾ. ಅಶ್ಚಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆಯ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ನಿರಸನಗೊಳಿಸುವ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 8. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ತಾಂತ್ರಿಕ ಶಿಕ್ಷಣ ಇಲಾಖೆಯ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ನಿರಸನಗೊಳಿಸುವ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ೨. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 10. ಶ್ರೀ ಕೆ.ಎಸ್‌. ಈಶ್ವರಪ್ಪ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 11. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂಡೆ ., 12. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 13. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 14, ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 15. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಮ 09೮ | ಸಾರ್ವಜನಿಕ ಮಹತ್ವದ ಷಯದ ಬಗ್ಗೆ ಅಲ್ಪ ವು ಚರ್ಚ ಕ ಶ್ರೀಯುತರುಗಳಾದ ಹೆಚ್‌.ಡಿ. ಕಮಾರಣ ಸ್ವಾಮಿ, ಬಂಡೆಹ ಖಾಶೆಂಪೂರ, ಹಚ್‌.ಕೆ. ಕುಮಾ ರಸ್ಟಾಮಿ, ಜೆಚ್‌.ಡಿ. ೨ ರೇವಣ್ಣ ವೆಂಕಟರಾವ್‌ ನಾಡಗೌಡ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ನೆರೆಹಾವಳಿಯಿ೦ದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಎಂ ೨೨ *೮/ .. 2) 3) 4) 5) 6) 7) 8) -: 5 ;- 4. ಗಮನ ಸೆಳೆಯುವ ಸೂಚನೆಗಳು ಶ್ರೀ ಟಿ. ರಘುಮೂರ್ತಿ ಅವರು - ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿ (ಈರುಳ್ಳಿ) ಉಂಟಾಗಿದ್ದು ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟ ಡಿ. ಶೇಖರ್‌ ಅವರು - ಚಿತ್ರದುರ್ಗ ಜಿಲ್ಲೆಯಲ್ಲಿರುವ ವಾಣಿವಿಲಾಸ ಜಲಾಶಯದ ಸಂಗ್ರಹಣೆಯ ನೀರಿನಲ್ಲಿ ಭಾಗಶಃ ನೀರನ್ನು ಹೊಸದುರ್ಗ ತಾಲ್ಲೂಕಿಗೆ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಟಿ. ವೆಂಕಟರಮಣಯ್ಯ ಅವರು - ಬೆ೦ಗಳೂರು ಗ್ರಾಮಾ೦ತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಆಕಾಶ್‌ ಆಸ್ಪತ್ರೆಯಲ್ಲಿ ಕೋವಿಡ್‌-19 ರೋಗಿಗಳ ಸಾವಿನ ಪ್ರಮಾಣ ಹೆಚ್ಚಾಗುತ್ತಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆಜೆ. ಬೋಪಯ್ಯ ಅವರು - ಕೊಡಗು ಜಿಲ್ಲೆಯಲ್ಲಿ ಪೌತಿ ಖಾತೆ ವರ್ಗಾವಣೆ ಆಗದೇ ಖಾತೆದಾರರ ಸಂಬಂಧಿಕರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ತನ್ನೀರ್‌ ಸೇಠ್‌. ಅವರು - ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಶಿಕ್ಷಣ ನೀಡಲು ಅನುಮತಿ ನೀಡಿರುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ತ್ರೀ ಆರಗ ಜ್ಞಾನೇಂದ್ರ ಅವರು - ಶಿವಮೊಗ್ಗ ಜಿಲ್ಲೆಯಲ್ಲಿ ಬಿ.ಎಲ್‌.ಓ. ಗಳಾಗಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಿಕ್ಷಕರಿಗೆ ಕಳೆದ ಎರಡು ವರ್ಷಗಳಿಂದ ವೇತನ ಪಾವತಿಯಾಗದೇ ಇರುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ' ಗಮನ ಸೆಳೆಯುವುದು. ಸ ಶ್ರೀ ಕೃಷ್ಣಬೈರೇಗೌಡ ಅವರು - ತೀವ್ರ ಸಂಕಷ್ಟದಲ್ಲಿರುವ ತರಕಾರಿ ಮತ್ತು ಹೂ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ನ್ನು ಒದಗಿಸುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ರಾಜಶೇಖರ ಬಸವರಾಜ ಪಾಟೀಲ್‌ ಅವರು - ರಾಜ್ಯದಲ್ಲಿ ಕಳಪೆ ಬೀಜ ವಿತರಣೆಯಿಂದ ರೈತರಿಗೆ ಆಗುತ್ತಿರುವ ತೊ೦ದರೆಗಳ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ೬. ೮/ .. 9) 10) ಶ್ರೀ -: 0 ;- ಶ್ರೀ ಎ.ಟಿ. ರಾಮಸ್ವಾಮಿ ಅವರು - ಅರಕಲಗೂಡು ವಿಧಾನಸಭಾ ಕ್ಷೇತ್ರದ ಹಳ್ಳಿಮೈಸೂರು ಹೋಬಳಿಯ ರಂಗೇನಹಳ್ಳಿ ಏತ ನೀರಾವರಿ ಯೋಜನೆಯನ್ನು ಪುನರ್‌ ಪ್ರಾರಂಭಿಸುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ಭೂಸ್ವಾಧೀನ ಪಡಿಸಿಕೊಂಡಿರುವುದರಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಧನವನ್ನು ನೀಡುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. 5. ಖಾಸಗಿ ಸದಸ್ಯರ ಕಾರ್ಯಕಲಾಪಗಳು ನಿರ್ಣಯಗಳು ಅಭಯ ಪಾಟೀಲ ಅವರು ದಿನಾಂಕ: 19.03.2020 ರಂದು ಮಂಡಿಸಿರುವ ಈ ಕೆಳಕಂಡ ನಿರ್ಣಯಗಳ ಬಗ್ಗೆ ಚರ್ಚೆ: 1) “ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ಪರಿಸರದಲ್ಲಿ ಹಲವಾರು ಶೈಕ್ಷಣಿಕ ವಿದ್ಧಾಸಂಸ್ಥೆಗಳು ಇದ್ದು, ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗಿದ್ದು.. ಉದ್ಯೋಗವನ್ನು ಅರಸಿ ಇತರ ರಾಜ್ಯಗಳಿಗೆ ವಲಸೆ ಹೋಗುತ್ತಿರುವುದನ್ನು ತಪ್ಪಿಸಲು ಹಾಗೂ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಬೆಳಗಾವಿಯಲ್ಲಿ ಒಂದು ಬೃಹತ್‌ ಪ್ರಮಾಣದ ಐ.ಟಿ. ಪಾರ್ಕ್‌ನ್ನು ಸ್ಥಾಪಿಸುವುದು ಅವಶ್ಯಕವಾಗಿದ್ದು, ರಾಷ್ಟ್ರೀಯ ಹೆದ್ದಾರಿ ಸಂಖ್ಯೆ4ಕ್ಕೆ ಹೊಂದಿಕೊಂಡಿರುವ ಬೆಳಗಾವಿ ಗ್ರಾಮದ ಸರ್ವೆ ನಂ.1304 ರಿಂದ 1349 ರವರೆಗೆ ಇರುವ ಸುಮಾರು 745 ಎಕರೆಯಷ್ಟು ಜಮೀನು ರಾಜ್ಯ ಸರ್ಕಾರಕ್ಕೆ ಸೇರಿದ್ದು, ಈ ಸ್ಥಳದಲ್ಲಿ ಬೃಹತ್‌ ಪ್ರಮಾಣದ ಐ.ಟಿ. ಪಾರ್ಕ್‌ನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಈ ಸದನವು ಒತ್ತಾಯಿಸುತ್ತದೆ.” 2 7- ಗ “ಭಾರತ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿರುವ ಗಣ್ಯ ವ್ಯಕ್ತಿಗಳ ಹಾಗೂ ಅವರ ಐತಿಹಾಸಿಕ ಸ್ಮಾರಕಗಳನ್ನು ನಿರ್ಮಿಸುವ ಮುಖಾಂತರ ಇಂದಿನ ಯುವ ಪೀಳಿಗೆಗೆ ಅವುಗಳನ್ನು ಪರಿಚಯಿಸುವುದು ಹಾಗೂ ಸ್ಥಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಳ್ಳುವುದು ಈ ಸಂದರ್ಭದಲ್ಲಿ ಅತ್ಯಂತ ಅವಶ್ಯಕವಾಗಿರುತ್ತದೆ. ಆದ್ದರಿಂದ ಈ ವೀರ ಯೋಧರುಗಳ ಜೀವನ ಚರಿತ್ರೆಗಳನ್ನು ಮಾದರಿ ರೂಪದಲ್ಲಿ ಸ್ಥಾಪಿಸುವ, ವಿಜ್ಞಾನಿಗಳ ಮತ್ತು ಸ್ವತಂತ್ರ ಭಾರತಕ್ಕೆ ಹೋರಾಡಿದ ಮಹಾನ್‌ ವ್ಯಕ್ತಿಗಳ ಜನ್ಮಸ್ಥಳ, ಕರ್ಮಭೂಮಿ, ಜೀವನ ಚರಿತ್ರೆ ಹಾಗೂ ಸ್ಮಾರಕಗಳ ಪ್ರತಿರೂಪತೆಯ ಪಳುವಳಿಕೆಗಳನ್ನು ಒಂದೇ ಪರಿಸರದಲ್ಲಿ ಸ್ಥಾಪಿಸುವುದರಿಂದ ಇಂದಿನ ಯುವಕರಲ್ಲಿ ದೇಶಾಭಿಮಾನವನ್ನು ಹೆಚ್ಚಿಸುವುದರ ಜೊತೆಗೆ ಉತ್ತರ ಕರ್ನಾಟಕದ ಭಾಗದಲ್ಲಿ ಬೆಳಗಾವಿಯನ್ನು ಮಾದರಿ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಅವಕಾಶವಾಗುವುದರಿ೦ದ ಬೆಳಗಾವಿ ತಾಲ್ಲೂಕಿನ ಮಚ್ಚಿ ಗ್ರಾಮದ ಸರ್ವೆ ನಂ.559, 560, 561, ಹಾಗೂ 583 ರಲ್ಲಿರುವ ಸುಮಾರು 317 ಎಕರೆಯಷ್ಟು ಸರ್ಕಾರಿ ಜಮೀನಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಂಯುಕ್ತ ಅನುದಾನದಲ್ಲಿ ಐತಿಹಾಸಿಕ ಸ್ಮಾರಕಗಳ ಮಾದರಿಗಳನ್ನು (ರಫ್ಲಿಕಾಗಳನ್ನು ನಿರ್ಮಿಸಬೇಕೆಂದು ಈ ಸದನವು ಒತ್ತಾಯಿಸುತ್ತದೆ.” 6. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಲ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಷೂರ, ಹೆಚ್‌.ಡಿ. ರೇವಣ್ಣ, ಕೆ.ಎಂ. ಶಿವಲಿಂಗೇಗೌಡ, ಕೆ.ಎಸ್‌. ಲಿಂಗೇಶ್‌ ಮತ್ತು ಕೆ.ಎಸ್‌. ಶ್ರೀನಿವಾಸಮೂರ್ತಿ ಇವರುಗಳು - ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಪ್ರಾರಂಭಿಸಲಾಗಿರುವ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳನ್ನು ಬೇರೆಡೆಗೆ ವರ್ಗಾಯಿಸುವುದರಿ೦ದ ಉಂಟಾಗುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm I. ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಏಳನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 25ನೇ ಸೆಪ್ಟೆಂಬರ್‌, 2020 (ಸಮಯ:: ಬೆಳಿಗ್ಗೆ 10.00 ಗಂಟೆಗೆ) 1. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಕಾರ್ಯದರ್ಶಿಯವರು:- ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಮತ್ತು ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ. ಅಂಗೀಕಾರವಾಗಿರುವ ಈ ಕೆಳಕಂಡ ವಿಧೇಯಕಗಳನ್ನು ಸಭೆಯ ಮುಂದಿಡುವುದು. 1) 2020ನೇ ಸಾಲಿನ ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕ. 2) 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕ. ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಹಾಗೂ ನಾಲ್ಕನೇ ಪಟ್ಟಿಯ ರಿ ತ್ಯಾ. 2. ವರದಿಯನ್ನೊಪ್ಪಿಸುವುದು 2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ನಾಲ್ಕನೇ ವರದಿಯನ್ನೊಪ್ಪಿಸುವುದು. DLs -: 2 ;- 3. ಅರ್ಜಿಗಳನ್ನೊಪ್ಪಿಸುವುದು ಶ್ರೀ ಆನಂದ್‌ ಅಲಿಯಾಸ್‌ ವಿಶ್ವನಾಥ್‌ ಚಂದ್ರಶೇಖರ ಮಾಮನಿ, (ಮಾನ್ಯ ಉಪ ಸಭಾಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಗಳನ್ನು ಒಪ್ಪಿಸುವುದು: 1) ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಹಲವು ಕೆರೆಗಳಿಗೆ ಅಪ್ಪರ್‌ ಭದ್ರಾ ಮೇಲ್ದಂಡೆ ಯೋಜನೆಯಿಂದ ನೀರು ತುಂಬಿಸುವ ಕುರಿತು. 2) ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಮರಳು ಬ್ಲಾಕ್‌ ಸಂಖ್ಯೆ:4 ಮತ್ತು 6ರಲ್ಲಿ 2019-20ನೇ ಸಾಲಿನ ಟೆಂಡರ್‌ ಮೂಲಕ ನಡೆಸಿದ ಮರಳುಗಾರಿಕೆ ಬಗ್ಗೆ ಸಮರ್ಪಕ ತನಿಖೆ ನಡೆಸುವ ಕುರಿತು. 4. ಶಾಸನ ರಚನೆ I. ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಮೂರನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. - 3. 2- ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಜಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಮೂರನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆಯ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ನಿರಸನಗೊಳಿಸುವ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. «4 .. 8. 10. 11. 12. 13. -ು 6. ;- ಡಾ. ಅಶ್ಚಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿಎಲ್‌ ಸೇವೆಗಳ (ತಾಂತ್ರಿಕ ಶಿಕ್ಷಣ ಇಲಾಖೆಯ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ನಿರಸನಗೊಳಿಸುವ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಕೆ.ಎಸ್‌. ಈಶ್ವರಪ್ಪ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಗಾಮ ಸ್ಪರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. » 5/ .. 14. 15. 16. 17. 18. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಜೆ.ಸಿ. ಮಾಧುಸ್ಥಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯನಿರ್ಣಯ (ತಿದ್ದುಪಡಿ) ವಿಧೇಯಕವನ್ನು. ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಅರಬೈಲ್‌ ಶಿವರಾಮ್‌ ಹೆಬ್ಬಾರ್‌ (ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು) ಅವರು:- ಅ) 2020ನೇ ಸಾಲಿನ ಕೈಗಾರಿಕಾ ವಿವಾದಗಳು ಮತ್ತು ಕೆಲವು ಇತರ ಕಾನೂನುಗಳ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಸಿ.ಟಿ. ರವಿ (ಮಾನ್ಯ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ, ಯುವಸಬಲೀಕರಣ ಮತ್ತು ಕ್ರೀಡೆಗಳ ಸಚಿವರು) ಅವರು:- ಅ) 2020ನೇ ಸಾಲಿನ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ww OF: ಇ: 6;- LLL. ವಿಧೇಯಕಗಳನ್ನು ಹುನರ್‌ ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಜೆ.ಸಿ. ಮಾಧುಸ್ಟಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) ಕರ್ನಾಟಕ ವಿಧಾನಸಭೆಯಿಂದ ಅಂಗೀಕೃತವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2020ನೇ ಸಾಲಿನ ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕವನ್ನು ಪುನರ್‌ ಪರ್ಯಾಲೋಜಚಿಸಬೇಕೆಂದು ಸೂಚಿಸುವುದು; ಆ) ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) ಕರ್ನಾಟಕ ವಿಧಾನಸಭೆಯಿಂದ ಅಂಗೀಕೃತವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಪುನರ್‌ ಪರ್ಯಾಲೋಜಿಸಬೇಕೆ೦ದು ಸೂಚಿಸುವುದು; ಆ) ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ವೆಂಕಟರಾವ್‌ ನಾಡಗೌಡ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ನೆರೆಹಾವಳಿಯಿ೦ದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 6. ಗಮನ ಸೆಳೆಯುವ ಸೂಚನೆಗಳು ) ಶ್ರೀ ಟಿ. ರಘುಮೂರ್ತಿ ಅವರು - ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿ (ಈರುಳ್ಳಿ) ಉಂಟಾಗಿದ್ದು ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. | 2) 3) 4) ೨) 6) 7) 8) 9) -: 7 ;- ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಚಿತ್ರದುರ್ಗ ಜಿಲ್ಲೆಯಲ್ಲಿರುವ ವಾಣಿವಿಲಾಸ ಜಲಾಶಯದ ಸಂಗ್ರಹಣೆಯ ನೀರಿನಲ್ಲಿ ಭಾಗಶಃ ನೀರನ್ನು ಹೊಸದುರ್ಗ ತಾಲ್ಲೂಕಿಗೆ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಟಿ. ವೆಂಕಟರಮಣಯ್ಯ ಅವರು - ಬೆ೦ಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಆಕಾಶ್‌ ಆಸ್ಪತ್ರೆಯಲ್ಲಿ ಕೋವಿಡ್‌-19 ರೋಗಿಗಳ ಸಾವಿನ ಪ್ರಮಾಣ ಹೆಚ್ಚಾಗುತ್ತಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಜೆ. ಬೋಪಯ್ಯ ಅವರು - ಕೊಡಗು ಜಿಲ್ಲೆಯಲ್ಲಿ ಪೌತಿ ಖಾತೆ ವರ್ಗಾವಣೆ ಆಗದೇ ಖಾತೆದಾರರ ಸಂಬಂಧಿಕರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ತನ್ವೀರ್‌ ಸೇಠ್‌ ಅವರು - ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಶಿಕ್ಷಣ ನೀಡಲು ಅನುಮತಿ ನೀಡಿರುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಆರಗ ಜ್ಞಾನೇಂದ್ರ ಅವರು - ಶಿವಮೊಗ್ಗ ಜಿಲ್ಲೆಯಲ್ಲಿ ಬಿ.ಎಲ್‌.ಓ ಗಳಾಗಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಿಕ್ಷಕರಿಗೆ ಕಳೆದ ಎರಡು ವರ್ಷಗಳಿಂದ ವೇತನ ಪಾವತಿಯಾಗದೇ ಇರುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣಬೈರೇಗೌಡ ಅವರು - ತೀವ್ರ ಸಂಕಷ್ಟದಲ್ಲಿರುವ ತರಕಾರಿ ಮತ್ತು ಹೂ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ನ್ನು ಒದಗಿಸುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮ ಸಚಿವರ ಗಮನ ಸೆಳೆಯುವುದು. ಶ್ರೀ ರಾಜಶೇಖರ ಬಸವರಾಜ ಪಾಟೀಲ್‌ ಅವರು - ರಾಜ್ಯದಲ್ಲಿ ಕಳಪೆ ಬೀಜ ವಿತರಣೆಯಿಂದ ರೈತರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ಅರಕಲಗೂಡು ವಿಧಾನಸಭಾ ಕ್ಷೇತ್ರದ ಹಳ್ಳಿಮೈಸೂರು ಹೋಬಳಿಯ ರಂಗೇನಹಳ್ಳಿ ಏತ ನೀರಾವರಿ ಯೋಜನೆಯನ್ನು ಪುನರ್‌ ಪ್ರಾರಂಭಿಸುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. 8/ 10) 11) 12) 13) 14) 15) 16) ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ಭೂಸ್ವಾಧೀನ ಪಡಿಸಿಕೊಂಡಿರುವುದರಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಧನವನ್ನು ನೀಡುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಈ. ತುಕಾರಾಮ್‌ ಅವರು - ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸ೦ಬ೦ಧ ಜಸ್ಟೀಸ್‌ ನಾಗಮೋಹನ್‌ ದಾಸ್‌ ರವರ ವರದಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಸತೀಶ್‌ ರೆಡ್ಡಿ ಅವರು - ಬೆ೦ಗಳೂರು ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿನ ಹಸಿರು ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ಬಡಾವಣೆಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ್‌ ಅವರು - ಅಫಜಲಪುರ ಮತಕ್ಷೇತ್ರದ ಕೆಲವು ಗ್ರಾಮಗಳಲ್ಲಿ ಥರ್ಮಲ್‌ ಘಟಕ ಹಾಗೂ ಸಿಮೆಂಟ್‌ ಕಾರ್ಪಾನೆಯನ್ನು ಸ್ಥಾಪಿಸಲು ಜಮೀನನ್ನು ಸ್ವಾಧೀನ ಪಡಿಸಿಕೊಂಡಿರುವುದರಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ದೇವಾನಂದ ಘೂಲಸಿಂಗ್‌ ಚವ್ಹಾಣ ಅವರು - ವಿಜಯಪುರ ಜಿಲ್ಲೆಯ ತಳವಾರ ಹಾಗೂ ಪರಿವಾರ ಜನಾಂಗದವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರದ ವಿತರಣೆಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀಮತಿ ಲಕ್ಷ್ಮಿ ಆರ್‌. ಹೆಬ್ಬಾಳ್ಕರ್‌ ಅವರು - ರಾಜ್ಯದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಹರಡುವ... ಮೊದಲು ಸಿದ್ದಪಡಿಸಿರುವ ಬಟ್ಟೆಗಳನ್ನು ಮಾರಾಟ ಮಾಡಲಾಗದೆ ಸ೦ಕಷ್ಟಕ್ಕೊಳಗಾಗಿರುವ ನೇಕಾರರ ಸಮಸ್ಯೆಗಳ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ರಘುಪತಿ ಭಟ್‌ ಅವರು - ಉಡುಪಿ ಜಿಲ್ಲೆಯ ಬ್ರಹ್ಮಾವರವನ್ನು ಪರಸಭೆಯನ್ನಾಗಿ ಘೋಷಣೆ ಮಾಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಇ ಈ ಇ -: ೨9 ;- 11) ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಚಿ೦ತಾಮಣಿ ತಾಲ್ಲೂಕಿನ ಗ್ರಾಮಾ೦ತರ ಪ್ರದೇಶಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಯುವುದನ್ನು ಸ್ಥಗಿತಗೊಳಿಸಿರುವುದರಿಂದ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. 18) ಶ್ರೀ ಅಬ್ಬಯ್ಯ ಪ್ರಸಾದ್‌ ಅವರು - ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ನಗರೋತ್ಥಾನ ಯೋಜನೆಯಡಿಯಲ್ಲಿ ಮ೦ಜೂರು ಮಾಡಲಾಗಿದ್ದ ವಿಶೇಷ ಅನುದಾನವನ್ನು ಹಿ೦ಪಡೆದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 19) ಶ್ರೀ ಪ್ರಿಯಾಂಕ ಖರ್ಗೆ ಅವರು - ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ಉದ್ದಿಮೆಗಳು ಸಾರ್ವಜನಿಕ ಹೊಣೆಗಾರಿಕೆ ಅನ್ವಯ ಪಿ.ಎಂ. ಕೇರ್ಸ್‌ಗೆ ದೇಣಿಗೆ ನೀಡಿರುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. 20) ಶ್ರೀ ಬಿ. ಹರ್ಷವರ್ಧನ ಅವರು - ಅತಿವೃಷ್ಟಿಯಿಂದಾಗಿ ಹೆಚ್ಚಿನ ಹಾನಿ ಉಂಟಾಗಿರುವ ನಂಜನಗೂಡು ತಾಲ್ಲೂಕನ್ನು ಪ್ರವಾಹ ಪೀಡಿತ ತಾಲ್ಲೂಕು ಎಂದು ಘೋಷಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 7. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಷೂರ, ಹೆಚ್‌.ಡಿ. ರೇವಣ್ಣ, ಕೆ.ಎಂ. ಶಿವಲಿಂಗೇಗೌಡ, ಕೆ.ಎಸ್‌. ಲಿಂಗೇಶ್‌ ಮತ್ತು ಕೆ.ಎಸ್‌. ಶ್ರೀನಿವಾಸಮೂರ್ತಿ ಇವರುಗಳು - ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಪ್ರಾರಂಭಿಸಲಾಗಿರುವ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳನ್ನು ಬೇರೆಡೆಗೆ ವರ್ಗಾಯಿಸುವುದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಏಳನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶನಿವಾರ, ದಿನಾಂಕ 26ನೇ ಸೆಪ್ಟೆಂಬರ್‌, 2020 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಅರ್ಜಿಯನ್ನೊಪ್ಪಿಸುವುದು ಶ್ರೀ ಆನಂದ್‌ ಅಲಿಯಾಸ್‌ ವಿಶ್ವನಾಥ್‌ ಚಂದ್ರಶೇಖರ ಮಾಮನಿ (ಮಾನ್ಯ ಉಪ ಸಭಾಧ್ಯಕ್ಷರು) ಅವರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುನವಳ್ಳಿ ಗ್ರಾಮದಲ್ಲಿ ಮಲಪ್ರಭಾ ನದಿಯ ಪ್ರವಾಹದಿಂದಾಗಿ ಬೆಳಗಳಿಗೆ ಆಗಿರುವ ಹಾನಿಗೆ ಪರಿಹಾರ ಒದಗಿಸುವ ಕುರಿತು ಅರ್ಜಿಯನ್ನು ಒಪ್ಪಿಸುವುದು. 2. ಶಾಸನ ರಚನೆ 1. ವಿಧೇಯಕವನ್ನು ಮಂಡಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ನಾಲ್ಕನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 1. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) ದಿನಾಂಕ:25.09.2020 ರಂದು ಪರ್ಯಾಲೋಚಿಸಬೇಕೆಂದು ಸೂಚಿಸಿದ 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕದ ಮೇಲೆ ಮುಂದುವರೆದ ಚರ್ಚೆ; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ws 2. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4, ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ನಾಲ್ಕನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಕೆ.ಜೆ. ಜಾರ್ಜ್‌, ಕೃಷ್ಣಬೈರೇಗೌಡ, ಡಿಕೆ. ಶಿವಕುಮಾರ್‌ ಹಾಗೂ ದಿನೇಶ್‌ ಗುಂಡೂರಾವ್‌ ಇವರುಗಳು - ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ್ದಾರೆನ್ನಲಾದ ಹಿನ್ನೆಲೆಯಲ್ಲ, ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಹಾಗೂ ಕಾವಲ್‌ ಭೈರಸಂದದಲ್ಲಿ ಉಂಟಾದ ಗಲಭೆಯ ಸಂದರ್ಭದಲ್ಲಿ ನಡೆದ ಗೋಲಿಬಾರ್‌ನಿಂದ ಜನರು ಮೃತಪಟ್ಟಿದ್ದು, ಸರ್ಕಾರದ ಆಸ್ತಿಗಳಿಗೆ ನಷ್ಟ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 2) ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ವೆಂಕಟರಾವ್‌ ನಾಡಗೌಡ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ನೆರೆಹಾವಳಿಯಿ೦ದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. * ತಿ/.. 3) 4) 5) 6) 7) 8) 9) 3- ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಹೆಚ್‌.ಡಿ. ರೇವಣ್ಣ, ಕೆ.ಎಂ. ಶಿವಲಿಂಗೇಗೌಡ, ಕೆ.ಎಸ್‌. ಲಿಂಗೇಶ್‌ ಹಾಗೂ ಡಾ. ಕೆ. ಶ್ರೀನಿವಾಸಮೂರ್ತಿ ಇವರುಗಳು - ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಪ್ರಾರಂಭಿಸಲಾಗಿರುವ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳನ್ನು ಬೇರೆಡೆಗೆ ವರ್ಗಾಯಿಸುವುದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. po] ಶ್ರೀಯುತರುಗಳಾದ ಈಶ್ವರ ಬಿ. ಖಂಡೆ, ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌, ಮುರುಗೇಶ್‌ ರುದ್ರಪ್ಪ ನಿರಾಣಿ, ಲಾಲಾಜಿ ಆರ್‌. ಮೆಂಡನ್‌, ಕೆ. ರಘುಪತಿ ಭಟ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಇತರರು - ಗೆಜೆಟೆಡ್‌ ಪ್ರೊಬೇಷನರಿ ಪರೀಕ್ಷೆಯಲ್ಲಿ ಆಯ್ಕೆಯಾದ 362 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಗೂಳಿಹಟ್ಟಿ ಡಿ.ಶೇಖರ್‌, ಕೆ. ಮಾಡಾಳು ವಿರೂಪಾಕ್ಷಪ್ಪ ಹಾಗೂ ಜ್ಯೋತಿ ಗಣೇಶ್‌ ಇವರುಗಳು - ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ಹಾಗೂ ಇತರೆ ಸಮುದಾಯದ ಅಮಾಯಕ ಬಡ ಜನರನ್ನು ಕೈಸ್ತ ಧರ್ಮಕ್ಕೆ ಮತಾಂತರಗೊಳಿಸುವುದನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಈಶ್ವರ್‌ ಖಂಡ್ರೆ ಹಾಗೂ ಹೆಚ್‌.ಕೆ. ಪಾಟೀಲ್‌ ಇವರುಗಳು - ಹಿಂದಿ ಭಾಷೆಯನ್ನು ಕಡ್ಡಾಯವಾಗಿ ಎಲ್ಲಾ ರಾಜ್ಯಗಳಲ್ಲಿ ಅನುಷ್ಠಾನಗೊಳಿಸುವುದಕ್ಕೆ ಸಂಬಂಧಿಸಿದಂತೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಈ. ತುಕಾರಾಂ ಹಾಗೂ ಆರ್‌. ನರೇಂದ್ರ ಇವರುಗಳು - ರಾಜ್ಯದಲ್ಲಿ ನರೇಗಾ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರಿಗೆ ವೇತನ ಪಾವತಿ ಕುರಿತಂತೆ ಹಾಗೂ ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡಬೇಕಾದ ಅನುದಾನ ಬಿಡುಗಡೆ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀ ಸಿ.ಎನ್‌. ಬಾಲಕೃಷ್ಣ ಇವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ನುಗ್ಗೇಹಳ್ಳಿ, ಹಿರಿಸಾವೆ, ಶ್ರವಣಬೆಳಗೊಳ ಮತ್ತು ಚನ್ನರಾಯಪಟ್ಟಣ, ಅಮಾನಿಕೆರೆ ಕಲ್ಲೇ ಸೋಮನಹಳ್ಳಿ ಏತ ನೀರಾವರಿ ಯೋಜನೆಯ ಭೂ ಸ್ವಾಧೀನದ ಪ್ರಕ್ರಿಯೆಗೆ ಹಣ ಬಿಡುಗಡೆ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎನ್‌.ಎ. ಹ್ಯಾರಿಸ್‌, ಯು.ಟಿ. ಖಾದರ್‌ ಹಾಗೂ ಶ್ರೀಮತಿ ಸೌಮ್ಯರೆಡ್ಡಿ, ಇವರುಗಳು - ಸ್ಮಾರ್ಟ್‌ ಸಿಟಿ ಯೋಜನೆಯ ಅನುಷ್ಠಾನದಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 41. 10) 11) 12) 13) 4 ಶ್ರೀಯುತರುಗಳಾದ ತನ್ಹೀರ್‌ ಸೇಠ್‌ ಹಾಗೂ ಎಸ್‌. ಯತೀಂದ್ರ ಇವರುಗಳು - ರಾಜ್ಯದಲ್ಲಿ ಬೀಡಿ ಉದ್ದಿಮೆಗಳು ನಶಿಸಿಹೋಗುತ್ತಿರುವ ಸಂದರ್ಭದಲ್ಲಿ ಬೀಡಿ ಕಾರ್ಮಿಕರಿಗೆ ವಿಶೇಷ ಭತ್ಯೆ ಮತ್ತು ಸಾಮಾಜಿಕ ಭದ್ರತೆ ಒದಗಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಯು.ಟಿ. ಖಾದರ್‌, ಆರ್‌.ವಿ. ದೇಶಪಂಡೆ ಹಾಗೂ ಶ್ರೀಮತಿ ಸೌಮ್ಯರೆಡ್ಡಿ ಇವರುಗಳು - ಕೊರೊನಾ ಪಿಡುಗು ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದ ರಿಕ್ಷಾ, ಕಾರು ಹಾಗೂ ಇತರೆ ಚಾಲಕ ವರ್ಗದವರಿಗೆ ಘೋಷಣೆ ಮಾಡಿರುವ ವಿಶೇಷ ಪ್ಯಾಕೇಜ್‌ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೃಷ್ಣಬೈರೇಗೌಡ, ಪಿ.ಟಿ. ಪರಮೇಶ್ವರ ನಾಯ್ಕ್‌ ಹಾಗೂ ಶ್ರೀಮತಿ ಲಕ್ಷ್ಮೀ ಆರ್‌. ಹೆಬ್ಬಾಳ್ಕರ್‌ ಇವರುಗಳು - ರಾಜ್ಯದ ಕ್ಷೌರಿಕರು, ನೇಕಾರರು, ಮಡಿವಾಳರು ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ ಘೋಷಣೆ ಮಾಡಿರುವ ವಿಶೇಷ ಪ್ಯಾಕೇಜ್‌ ಬಗ್ಗೆ ಪಸಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ದಿನೇಶ್‌ ಗುಂಡೂರಾವ್‌, ಕೆ.ಆರ್‌. ರಮೇಶ್‌ ಕುಮಾರ್‌ ಹಾಗೂ ಆನಂದ್‌ ಸಿದ್ದು ನ್ಯಾಮಗೌಡ ಇವರುಗಳು - ಕೇ೦ದ್ರ ಸರ್ಕಾರ ಪ್ರಕಟಿಸಿರುವ ಹೊಸ ರಾಷ್ಟೀಯ ಶಿಕ್ಷಣ ನೀತಿಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 14) ಶ್ರೀಯುತರುಗಳಾದ ಎನ್‌. ಮಹೇಶ್‌, ಡಾ| ಹೆಚ್‌.ಡಿ. ರಂಗನಾಥ್‌ ಹಾಗೂ ಶರತ್‌ಕುಮಾರ್‌ 15) ಬಚ್ಚೇಗೌಡ ಇವರುಗಳು - ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳನ್ನು ಖಾಯಂ ನೇಮಕಾತಿಗೆ ಪರಿಗಣಿಸುವ ಹಾಗೂ ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ಪ್ರೌಢ ಶಾಲೆಗಳಿಗೆ ಮರು ಹೊಂದಾಣಿಕೆ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಜೆ. ಶ್ರೀಯುತರುಗಳಾದ ಎನ್‌. ಮಹೇಶ್‌, ಡಾ| ಹೆಚ್‌.ಡಿ. ರಂಗನಾಥ್‌ ಹಾಗೂ ಶರತ್‌ಕುಮಾರ್‌ ಬಚ್ಚೇಗೌಡ ಅವರುಗಳು - ಕೇಂದ್ರ ಲೋಕಸೇವಾ ಆಯೋಗ, taf Selection Commission (SSC), ರೈಲ್ವೆ ನೇಮಕಾತಿ ಮಂಡಳಿ, stitute of Banking Personnel Selection (IBPS) ಸೇರಿದಂತೆ, ಇತರೆ ನೇಮಕಾಶಿಗಳಿಗೆ ನಡೆಯುವ ಪರೀಕೆಗಳಲ್ಲಿ ಪ್ರಶ್ನೆ ಪತ್ರಿಕೆಯನ್ನು ಕನ್ನಡದಲ್ಲಿ ಮುದ್ರಿಸುವ ಬಗ್ಗೆ [0 ೧೨ ೧೧ (ಸಿ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 16) ಶ್ರೀಯುತರುಗಳಾದ ಎನ್‌. ಮಹೇಶ್‌, ಡಾ| ಹೆಚ್‌.ಡಿ. ರಂಗನಾಥ್‌ ಹಾಗೂ ಶರತ್‌ಕುಮಾರ್‌ ಬಚ್ಚೇಗೌಡ ಇವರುಗಳು - ಬಡತನ ರೇಖೆಗಿಂತ ಕೆಳಗಿರುವ ಬಡಜನರಿಗೆ ನೀಡಿರುವ ವಿದ್ಯುತ್‌ ಸಂಪರ್ಕದ ಭಾಗ್ಯಜ್ಯೋತಿ, ಕುಟೀರಜ್ಯೋತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ವಿವಿಧ ವಿದ್ಯುತ್‌ ಸರಬರಾಜು ಕಂಪನಿಗಳು ಬಿಲ್‌ ಮೊತ್ತದಲ್ಲಿ ವಿನಾಯಿತಿ ನೀಡುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 5/ .. 17) 18) 19) ಶ್ರೀಯುತರುಗಳಾದ ಎನ್‌. ಮಹೇಶ್‌, ಡಾ| ಅನ್ನದಾನಿ ಹಾಗೂ ಕೆ.ಎಸ್‌. ಲಿಂಗೇಶ್‌ ಇವರುಗಳು - ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹರಡುವ ಮೂಲಕ ಸಮಾಜದ ಶಾಂತಿಯನ್ನು ಹಾಳು ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಹಾಗೂ ಸೈಬರ್‌ ಕ್ರೈಮ್‌ ಕಾನೂನುಗಳನ್ನು ಕಠಿಣಗೊಳಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎನ್‌. ಮಹೇಶ್‌, ಡಾ| ಕೆ. ಅನ್ನದಾನಿ ಹಾಗೂ ಡಾ| ಹೆಚ್‌.ಡಿ. ರಂಗನಾಥ್‌ ಇವರುಗಳು - ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ವಿಶೇಷ ತಜ್ಞವೈದ್ಯರುಗಳ ಕೊರತೆಯನ್ನು ನೀಗಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎ. ಮಂಜುನಾಥ್‌, ಟಿ. ವೆಂಕಟರಮಣಯ್ಯ, ಬಿ. ಶಿವಣ್ಣ ಹಾಗೂ ಶರತ್‌ಕುಮಾರ್‌ ಬಚ್ಚೇಗೌಡ ಇವರುಗಳು - ಬಿಬಿಎಂಪಿ ವ್ಯಾಪ್ತಿಯ ಪರಿಮಿತಿಯಿ೦ದ 25 ಕಿ.ಮೀ. ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನನ್ನು ಸಕ್ರಮಗೊಳಿಸಲು ನಿಷೇಧಿಸಿರುವುದರಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಜೆ. pe) 4.ಅವಿಶ್ವಾಸ ನಿರ್ಣಯದ ಪ್ರಸ್ತಾವ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ಹಾಗೂ ಇತರರು ನೀಡಿರುವ ಈ ಕೆಳಕಂಡ ಪ್ರಸ್ತಾವದ ಮೇಲೆ ಚರ್ಚೆ, ಸರ್ಕಾರದ ಉತ್ತರ ಮತ್ತು ಮತಕ್ಕೆ ಹಾಕುವುದು. 1) 2) “ಈ ಸದನವು ಮಾನ್ಯ ಶ್ರೀ ಬಿ.ಎಸ್‌. ಯಡಿಯೂರಪ್ಪನವರ ನೇತೃತ್ವದ ಮಂತ್ರಿಮಂಡಲದ ಮೇಲೆ ವಿಶ್ವಾಸ ಕಳೆದುಕೊಂಡಿದೆ” 5. ಗಮನ ಸೆಳೆಯುವ ಸೂಚನೆಗಳು ಶ್ರೀ ಟಿ. ರಘುಮೂರ್ತಿ ಅವರು - ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳಲ್ಲಿ ಅತಿವೃಷ್ಟಿಯಿ೦ದಾಗಿ ಬೆಳೆ ಹಾನಿ (ಈರುಳ್ಳಿ) ಉಂಟಾಗಿದ್ದು ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಚಿತ್ರದುರ್ಗ ಜಿಲ್ಲೆಯಲ್ಲಿರುವ ವಾಣಿವಿಲಾಸ ಜಲಾಶಯದ ತ್‌) ಸಂಗಹಣೆಯ ನೀರಿನಲ್ಲಿ ಭಾಗಶಃ ನೀರನ್ನು ಹೊಸದುರ್ಗ ತಾಲ್ಲೂಕಿಗೆ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಜಿವರ ಗಮನ ಸೆಳೆಯುವುದು. 2 7 ಸಾ 3) 4) 5) 6) 7) 8) 9) 10) ಶ್ರೀ ಟಿ. ವೆಂಕಟರಮಣಯ್ಯ ಅವರು - ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಆಕಾಶ್‌ ಆಸ್ಪತ್ರೆಯಲ್ಲಿ ಕೋವಿಡ್‌-19 ರೋಗಿಗಳ ಸಾವಿನ ಪ್ರಮಾಣ ಹೆಚ್ಚಾಗುತ್ತಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆಜಿ. ಬೋಪಯ್ಯ ಅವರು - ಕೊಡಗು ಜಿಲ್ಲೆಯಲ್ಲಿ ಪೌತಿ ಖಾತೆ ವರ್ಗಾವಣೆ ಆಗದೇ ಖಾತೆದಾರರ ಸಂಬಂಧಿಕರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ತನ್ವೀರ್‌ ಸೇಠ್‌ ಅವರು - ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಶಿಕ್ಷಣ ನೀಡಲು ಅನುಮತಿ ನೀಡಿರುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಆರಗ ಜ್ಞಾನೇಂದ್ರ ಅವರು - ಶಿವಮೊಗ್ಗ ಜಿಲ್ಲೆಯಲ್ಲಿ ಬಿ.ಎಲ್‌.ಓ. ಗಳಾಗಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಿಕ್ಷಕರಿಗೆ ಕಳೆದ ಎರಡು ವರ್ಷಗಳಿಂದ ವೇತನ ಪಾವಶಿಯಾಗದೇ ಇರುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣಬೈರೇಗೌಡ ಅವರು - ತೀವ್ರ ಸಂಕಷ್ಟದಲ್ಲಿರುವ ತರಕಾರಿ ಮತ್ತು ಹೂ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ನ್ನು ಒದಗಿಸುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ರಾಜಶೇಖರ ಬಸವರಾಜ ಪಾಟೀಲ್‌ ಅವರು - ರಾಜ್ಯದಲ್ಲಿ ಕಳಪೆ ಬೀಜ ವಿತರಣೆಯಿಂದ ರೈತರಿಗೆ ಆಗುತ್ತಿರುವ ತೊ೦ದರೆಗಳ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ಅರಕಲಗೂಡು ವಿಧಾನಸಭಾ ಕ್ಷೇತ್ರದ ಹಳ್ಳಿಮೈಸೂರು ಹೋಬಳಿಯ ರಂಗೇನಹಳ್ಳಿ ಏತ ನೀರಾವರಿ ಯೋಜನೆಯನ್ನು ಪುನರ್‌ ಪ್ರಾರಂಭಿಸುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ಭೂಸ್ವಾಧೀನ ಪಡಿಸಿಕೊಂಡಿರುವುದರಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಧನವನ್ನು ನೀಡುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಆ 7/೬೬ 11) 12) 13) 14) 15) 16) 17) 7- ಶ್ರೀ ಈ. ತುಕಾರಾಮ್‌ ಅವರು - ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸಂಬಂಧ ಜಸ್ಟೀಸ್‌ ನಾಗಮೋಹನ್‌ ದಾಸ್‌ ರವರ ವರದಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀ ಎಂ. ಸತೀಶ್‌ ರೆಡ್ಡಿ ಅವರು - ಬೆಂಗಳೂರು ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿನ ಹಸಿರು ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ಬಡಾವಣೆಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ವೈ. ಪಾಟೀಲ್‌ ಅವರು - ಅಫಜಲಪುರ ಮತಕ್ಷೇತ್ರದ ಕೆಲವು ಗ್ರಾಮಗಳಲ್ಲಿ ಥರ್ಮಲ್‌ ಘಟಕ ಹಾಗೂ ಸಿಮೆಂಟ್‌ ಕಾರ್ಪಾನೆಯನ್ನು ಸ್ಥಾಪಿಸಲು ಜಮೀನನ್ನು ಸ್ವಾಧೀನ ಪಡಿಸಿಕೊಂಡಿರುವುದರಿ೦ದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ದೇವಾನಂದ ಫೂಲಸಿಂಗ್‌ ಚವ್ಹಾಣ ಅವರು - ವಿಜಯಪುರ ಜಿಲ್ಲೆಯ ತಳವಾರ ಹಾಗೂ ಪರಿವಾರ ಜನಾ೦ಗದವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರದ ವಿತರಣೆಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ) ಗಮನ ಸೆಳೆಯುವುದು. ಶ್ರೀಮತಿ ಲಕ್ಷ್ಮಿ ಆರ್‌. ಹೆಬ್ಬಾಳ್ಕರ್‌ ಅವರು - ರಾಜ್ಯದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಹರಡುವ ಮೊದಲು ಸಿದ್ದಪಡಿಸಿರುವ ಬಟ್ಟೆಗಳನ್ನು ಮಾರಾಟ ಮಾಡಲಾಗದೆ ಸಂಕಷ್ಟಕ್ಕೊಳಗಾಗಿರುವ ನೇಕಾರರ ಸಮಸ್ಯೆಗಳ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ ರಘುಪತಿ ಭಟ್‌ ಅವರು - ಉಡುಪಿ ಜಿಲ್ಲೆಯ ಬ್ರಹ್ಮಾವರವನ್ನು ಪುರಸಭೆಯನ್ನಾಗಿ ಘೋಷಣೆ ಮಾಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಚಿಂತಾಮಣಿ ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಯುವುದನ್ನು ಸ್ಥಗಿತಗೊಳಿಸಿರುವುದರಿಂದ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. «8/ .. 18) 19) 20) 21) 22) 23) 24) 25) 26) -: 8 ;- ಶ್ರೀ ಅಬ್ಬಯ್ಯ ಪ್ರಸಾದ್‌ ಅವರು - ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ನಗರೋತ್ಥಾನ ಯೋಜನೆಯಡಿಯಲ್ಲಿ ಮಂಜೂರು ಮಾಡಲಾಗಿದ್ದ ವಿಶೇಷ ಅನುದಾನವನ್ನು ಹಿಂಪಡೆದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಪ್ರಿಯಾಂಕ ಖರ್ಗೆ ಅವರು - ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ಉದ್ದಿಮೆಗಳು ಸಾರ್ವಜನಿಕ ಹೊಣೆಗಾರಿಕೆ ಅನ್ವಯ ಪಿ.ಎಂ. ಕೇರ್‌ಗೆ ದೇಣಿಗೆ ನೀಡಿರುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಬಿ. ಹರ್ಷವರ್ಧನ ಅವರು - ಅತಿವೃಷ್ಟಿಯಿಂದಾಗಿ ಹೆಚ್ಚಿನ ಹಾನಿ ಉಂಟಾಗಿರುವ ನಂಜನಗೂಡು ತಾಲ್ಲೂಕನ್ನು ಪ್ರವಾಹ ಪೀಡಿತ ತಾಲ್ಲೂಕು ಎಂದು ಘೋಷಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಅಶ್ವಿನ್‌ ಕುಮಾರ್‌ ಎಂ. ಅವರು - 'ಟಿ' ನರಸೀಪುರ ವಿಧಾನಸಭಾ ಕ್ಷೇತ್ರದ ಬನ್ನೂರು ಹೋಬಳಿಯ ಮಲಿಯೂರಿನಲ್ಲಿ ನೂತನವಾಗಿ ಪ್ರಾರಂಭಿಸಿರುವ ಎಮ್‌.ಸಿ.ಹೆಚ್‌. ಆಸ್ಪತ್ರೆಗೆ ವೈದ್ಯರು ಮತ್ತು ವೈದ್ಯಕೀಯೇತರ ಹುದ್ದೆಗಳನ್ನು ಮಂಜೂರು ಮಾಡಲು ಹಾಗೂ ಅವಶ್ಯಕ ಯಂತ್ರೋಪಕರಣಗಳನ್ನು ಒದಗಿಸಲು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿ೦ದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಡಾ. ಅಜಯ್‌ ಧರ್ಮಸಿಂಗ್‌ ಅವರು - ಕಲಬುರಗಿ ಜಿಲ್ಲೆಯ ತಳವಾರ ಮತ್ತು ಪರಿವಾರ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಸ್‌. ನಿರಂಜನ್‌ ಕುಮಾರ್‌ ಅವರು - ಚಾಮರಾಜ ನಗರ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದಲ್ಲಿ ಮೀಸಲಾತಿ ವರ್ಗೀಕರಣವನ್ನು ಉಲ್ಲಂಘಿಸಿ ವಿವಿಧ ಹುದ್ದೆಗಳಿಗೆ ನೇಮಕ ಮಾಡಿರುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಸಿದ್ದು ಸವದಿ ಅವರು - ತೇರದಾಳ ನಿಧಾನಸಭಾ ಕ್ಷೇತ್ರದ ಹಿಪ್ಪರಗಿ ಗ್ರಾಮದ ಪದವಿಪೂರ್ವ ಕಾಲೇಜಿಗೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳನ್ನು ನೇಮಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ರಿಜ್ವಾನ್‌ ಅರ್ಷದ್‌ ಅವರು - ಬೆಂಗಳೂರು ವೈಟ್‌ ಟ್ಯಾಪಿಂಗ್‌ ಯೋಜನೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಭೀಮಾನಾಯಕ್‌ ಎಸ್‌. ಅವರು - ರಾಜ್ಯದಲ್ಲಿನ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡ 7.5ಕ್ಕೆ ಹೆಚ್ಚಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ) ಗಮನ ಸೆಳೆಯುವುದು. 9) .. 27) 28) -; 9. :- ಶ್ರೀ ಈ. ತುಕಾರಾಮ್‌ ಅವರು - ಸರ್ಕಾರಿ ಜಮೀನುಗಳನ್ನು ವಿವಿಧ ಸರ್ಕಾರಿ ಇಲಾಖೆಗಳಿಗೆ ಮೀಸಲಿಟ್ಟು ಉಳಿದ ಜಮೀನುಗಳನ್ನು ರೈತರು ಹಾಗೂ ಬಡವರಿಗೆ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿಯಲ್ಲಿ ಮ೦ಜೂರಾದ ಆಶ್ರಯ ಮನೆಗಳನ್ನು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ ಸೆಳೆಯುವುದು. 29) ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಪ್ರಾರಂಭಿಸಲಾಗಿರುವ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳನ್ನು ಬೇರೆಡೆಗೆ ವರ್ಗಾಯಿಸುವುದರಿ೦ದ ಉಂಟಾಗುವ ಸಮಸ್ಯೆಗಳ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ) ಗಮನ ಸೆಳೆಯುವುದು. 30) ಶ್ರೀ ಹೆಚ್‌.ಕೆ. ಪಾಟೀಲ್‌ ಅವರು - ರಾಜ್ಯದ ಕುಶಲಕರ್ಮಿಗಳ ವಸತಿ ಕಾರ್ಯಾಗಾರ ನಿರ್ಮಾಣ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕಾಮಗಾರಿಗಳು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿಪು | `ಕರ್ನಾಟಕ ವಿಧಾನಸಭೆ ಸಂಖ್ಯೆ:ಕವಿಸಸ/ಶಾರಶಾ/18/2018-2020 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆ೦ಗಳೂರು. ದಿನಾಂಕ: 01.09.2020. ಮಾನ್ಕರೆ, ವಿಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. ಟೂ ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 174(1)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ಕರ್ನಾಟಕ ವಿಧಾನಸಭೆಯು ಸೋಮವಾರ, ದಿನಾಂಕ: 21ನೇ ಸೆಪ್ಟೆಂಬರ್‌, 2020ರಂದು ಬೆಳಿಗ್ಗೆ 11.09 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆ೦ದು ತಮಗೆ ತಿಳಿಸಲಿಚ್ಛಿಸುತ್ತೇನೆ. ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ತಮ್ಮ ವಿಶ್ವಾಸಿ, ॥6.:6 ಊೀಊ( ಇಟೆ 6೬6 ಗೆ (ಎಂ.ಕೆ. ವಿಶಾಲಾಕ್ಷಿ) ಕಾರ್ಯದರ್ಶಿ(ಪು. ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. ಪ್ರತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ತ ಕಾರ್ಯದರ್ಶಿಯವರಿಗೆ, ಬೆ೦ಗಳೂರು. . ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶೆಗಳಿಗೆ, ಬೆಂಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಲವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ, " ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಜುದರ್ಶಿ, 3ೆರ್ನಾಟಕ ವಿಧಾನ ಪರಿಷತ್ತು. ಬೆಂಗಳೂರು. 12. ಅಡ್ಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೌರು. 13. ಮಹ್‌ಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕರು.' ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. 16. ನಿರ್ದೇಶೆಕರು, ದೂರದರ್ಶನೆ-ಕೇಂದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19, ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 20. ಮಾನ್‌ ಸಭಾಧಕೆರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಜೆಂಗಳೂರು. 21. ಮಾನ್‌ ಉಪ *ಾಧ್ರಕರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. ಮಾನ ವಿರೋಧ ಪಕೆದ ನಾಯೆಕರ ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 23, ಮಾನ ಸರ್ಕಾರಿ ಮುಖ್ಮ ಸಜೇತಕರ ಆಪ್ಟೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಮಾನ' ವಿರೋಧ ಪಕ್ಷದೆ' ಮುಖ್ಯ ಸಚೇತೌರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 25. ಕನಾನೆಟಕ ವಿಧಾನಸಥೆಯ ಎಲ್ಸ್‌ ಅಧಿಕಾರಿಗಳಿಗೆ”- ಮಾಹಿತಿಗಾಗಿ. ಸೇತೇಶೇಶೇಶೇ ೧ ವು (ಇ ಇ| (|! 110.16.85/1೯61/18/2018-2020 (6015180/ಆ ಗಿ556770)/ 5607608118 17878 5068,867081/. 026: 0%,09,2020, 268/ 51/1186817, 50: 56551075 01 1087೧80818 [60141806 ಗಿ556701/ 086 ೩76 0776 - 1೧078007 160. ಜತ ೫೫% ೫% 1೧ ೮6/೦156 07 0೧೮ 000/6/5 0071666 0706/ ಗಿಗ106 174(1) 0" 076 0೦೦750೬000 0 17618, 07101೮ 6067707 0" (68/7800 85 5ಟ17710760 111೮ ((2/721212 1೦೦1512110೮ ಗಿ5೨೦೮೦10॥/ 00 710೮೭ 2£ 13.00 2.11. ೦೧ 110702, (ಆ 215" 56016710೮೯, 2020 1 07ಆ 1೮೦15120೫೮ ೨೦೮[110/0/ ೮೩/710೮, 1062೧2 500612, 8೮೧೦೩!ಟ[ಟ. 7 76065! )/0 10 (760/ 80676 076 1766070. 0೬/5 131(7೬॥)/, 11. ಜ್‌ ೩[ಓ( (1/.1(, 1/1511101(5/11) 56076087/(1/0), ((8/7808(8 6615180೮ 5561700/. 0; || (76 (7071016 1167710615 07 (68778138 (60151801/6 5567701/, 000/10: 76 07161 5607608/7/ 876 ಗಿ6611078/ 07167 5607608165 10 60067777601 0" (62778213, 8670810. 776 070108! 560/618/165 / 5607618165 ॥0 60617/7671 0" 8 06081776715, 867081, 6 56076080/ 10 6006177767! 01 17618, 111೧1507/ 0 120/, 1 2611, 7೧6 5607608/7/ ₹0 6006777767( 0" 17013, 111೧150೧/ ೦8 03/12776೧12/7/ ಗಿಗ21/5, 110॥/ 0೮11. 77೮ 56076080 10 50%617/776! 0" 17618, !11೧15(7/ 0" 10೧76 ಗಿ1121/9, !/ 21, 76 5607608// ॥0 07101೮ 60067707 0" (68778318, 867081೬೮, 776 5607608/7/ 667678| ೬0 58008, 1೮೫/ 011. 776 56076080/ 6676/81, ೧0)/8 580/78, 0೮% 01, ,. 176 56076080/, 16೦107 00071715507 0" 17018, 11€॥/ 06||, 10, 776 ಔ651667 0೦777715510೧67, 1687721310 872/8೧, [೮೫/ 0611, 11, 76 5607680// (68/7831 60151806 00701, 86708170, 12, 776 ಓ01/0೦806 676/8, (68/7213(3, 86೧081. 13, 776 0೦೦೬೧80! 667618, (08778188, 8670814. 14, 776 5607683165 0 8॥ (76 5836 (6015181೬765. 15, 776 0017/715510761, 0ಆ08ಗ7767( 01707778000 & 0010 86120075, 8670. 16, 7೧6 01/6001, 0007685087 (6670/8, 867081. 17. 7೧6 0160001, ಗಿ|| 17618 ೧2010, 86೧081. 18. 76 01160101, 817079, 5£300ಗ೧67/ 8೧6 70108075, 867081, 19, 776 ೧,5 ॥0 10071016 5768/07, (6877808123 1601518096 ಡ55617701/, 867081೧. 20. 176 ಓ0/50/ 10 (1071015 5768/61, 16877888 [.6015180/ಆ ಗ556770//, 56708, 21.76 8,5 ॥0 1071016 06000/ 568/01, 1687720818 66151206 ಗಿ556170/, 56708೬. 22. 7೧6 0.5 (0 68667 0? ೦0051107, (68778088 [60151806 ಗಿ5567701/, 8670810. 23. 6 0.5 (0 60677/7767 07161 '//೧10, (68778188 (66151806 ಡ556ಗ700/, 567081. 24. 16 ೧,5 ₹0 ೦0005110 0716" 1/೧1, (68772032 (60151206 5567700/, 86೧081. 25, ಓ॥| 076 ೦06/9 0" (8778088 1601518101/6 0556770// 5607688318 - 1೦೯ 1780713000. ೫೦೫4-೫೫ ಅಲಾಲ ಟು |. ಕರ್ನಾಟಕ ಎಧಾನಸಭೆ ಹದಿನೈದನೇ ವಿಧಾನಸಭೆ ಏಳನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟ ಸೆಪ್ಟೆಂಬರ್‌ 2020 ಸೋಮವಾರ, ದಿನಾಂಕ 21 ಕ ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 22 ಸ್ರ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 23 ;; ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 24 ದ ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 25 ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 26 ಧ್‌ ಸಾರ್ವತ್ರಿಕ ರಜಾ ದಿನ ಭಾನುವಾರ, ದಿನಾಂಕ 27 ದ ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 28 2 ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 29 ಕ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 30 ಕ ಸರ್ಕಾರಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನಂತರ ತಿಳಿಸಲಾಗುವುದು. ಸಭಾಧ್ಯಕ್ಷ ರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಷಿ ಬೆಂಗಳೂರು ಕಾರ್ಯದರ್ಶಿ(ಪು. ದಿನಾಂಕ: 01.09.2020. ಕರ್ನಾಟಕ ವಿಧಾನ ಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ( 14121411114 11/6151,4111178 45587110137 | ₹111117/111 45507/0137 $511/7%/111 5856107 10068), 10562), `/06110568)7, 1101568), ₹167, 5ಜು/6ಬ7, 5೬767, 10762), 110567, `/06110568)7, 88011510741, 770೧ /॥471718 68096 16 215" 68006 176 22 68106 110 2319 68100 10 24% 68/66 176 25% 6೩106 10 26% 68100 176 27% 681001 10 28% 6166 176 29% 681001 170 30% 5801/18 2020 (1110181 1305111055 (1110181 130511055 01811018113 5111055 (01110181 /1101-01601/1130511055 01110181 8511055 (೮0101811101108) (೮6119181 1101108] (08110131 8511055 01110181 83115111055 (1110181 85111055 17111:(11೮1: 21:08131131110, 11 21), 7೪111 00 1711112100 12101. 801881, 18/96: 01.09.2020. '1'0: ೫) ೦೫6೦/ ೦8 (10 508101, 11.10, 171511/41,14105111 56010087(1/0), 1811781081 10815181110 55017101). 11 (6 1108116 1101110015 ೧8 1,0€15121110 ಗ.55011101). ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY ಸಂಖ್ಯೆ: ee OS 20 REE ಸಚಿವಾಲಯ, ವಿಧಾನಸೌಧ, ಬೆಂಗಳೊರು. ದಿನಾಂಕ: 26.09.2020 ಅಧಿಸೂಚನೆ ಸೋಮವಾರ, ದಿನಾಂಕ 21ನೇ ಸೆಪ್ಟೆಂಬರ್‌, 2020 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಏಳನೇ ಅಧಿವೇಶನವನ್ನು ಶನಿವಾರ, ದಿನಾಂಕ 26ನೇ ಸೆಪ್ಟೆಂಬರ್‌, 2020ರಂದು ಅನಿರ್ದಿಷ್ಟ ಕಾಲದವರೆಗೆ - ಮುಂದೂಡಲಾಗಿದೆ. Kt Meat ೬॥ onda (ಎಂ.ಕೆ.ಎಶಾಲಾಕಿ) ಕಾರ್ಯದರ್ಶಿ(ಪು, F ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯ ರಿಗೆ. ಪ್ರತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಶಿದರ್ಶಿಗಳಿಗೆ / ಕಾರ್ಯದರ್ಶೆಗಳಿಗೆ, ಬೆಂಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಬಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ರಾಜಪಾಲರ “ರ್ಯದರ್ಶಿ, ರಾಜಭವನ, ಬೆಂಗಳೂರು. . ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. . ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಕಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಜುದರ್ಶಿ, ಫರ್ನಾಟಕ ವಿಧಾನ ಪರಿಷತ್ತು ಬೆಂಗಳೂರು. 1). ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೊರು. 13. ಮಹ್‌ೌಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯೆಕರು5 ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇಶೆಕರು, ದೂರದರ್ಶನೆ ಕೇಂದ್ರ, ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19, ಮಾನ್ನ ಸಭಾಧಕರ "ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 20. ಮಾನೆ ಸಬಾಧ?ರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ಮಾನ್ನ ಉಪ ಸಧಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 22. ಮಾನ ವಿರೋಧ ಪಕ್ಷೆಪಿ ನಾಯೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಬ್ದೆ, ಬೆಂಗಳೂರು. 23. ಮಾನ. ಸರ್ಕಾರಿ ಮುಖ ಸಜೇತಕರ ಆಷೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 24. ಮಾನ್ನ ವಿರೋಧ ಪ ಪಕ್ಷದೆ ಮುಖ್ಯ ಸಚೇತೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 25. ಕನಾನೆಟಕ ವಿಧಾನಸ ಹನ ಎಲ್ಲ್‌ ಅಧಿಕಾರಿಗಳಿಗೆ”- ಮಾಹಿತಿಗಾಗಿ. ಯ ಸಾಸ ಜ್‌ ಲ GL KARNATAKA LEGISLATIVE ASSEMBLY (12070೫1 3. oo 10645 ಜ್‌ FS ತು Vidhana 500608, Bengaluru. Date: 26.09.2020 NOTIFICATION The meeting of the Seventh Session of the Fifteenth Legislative Assembly, which commenced on Monday, the 21° September, 2020 is adjourned sine-die on Saturday, the 26" September, 2020. (M.K.VISHALAKSHI) Secretary(Y/c), Karnataka Legislative Assembly. To, All the Hon*ble Members of Karnataka Legislative Assembly. Copy to: 1. The Chief Secretary and Additional Chief Secretaries to Government of Karnataka, Bengaluru. 2. The Principal Secretaries / Secretaries to Government of all Departments, Bengaluru. 3. The Secretary to Government of India, Ministry of Law, New Delhi. 4. The Secretary to Government of India, Ministry of Parliamentary Affairs, New Delhi. 5. The Secretary to Government of India, Ministry of Home Affairs, New Delhi. 6. The Secretary to Hon’ ble Governor of Karnataka, Bengaluru. 7. The Secretary General, Lok Sabha, New Delhi. §. The Secretary General, Rajya Sabha, New Delhi. 9, The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14. The Secretaries of all the State Legislatures. 15, The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19, The P.S to 11077016 Speaker, Karnataka Legislative Assembly, Bengaluru. 20. The Advisor to Hon’ble Speaker, Karnataka Legislative Assembly, Bengaluru. 21. The P.S to Hon’ble Deputy Speaker, Karnataka Legislative Assembly, Bengaluru. 22. The P.S to Leader of Opposition, Karnataka Legislative Assembly, Bengaluru. 23. The P.S to Government Chief Whip, Karnataka Legislative Assembly, Bengaluru. 24. The P.S to Opposition Chief Whip, Karnataka Legislative Assembly, Bengaluru. 25. All the Officers of Karnataka Legislative Assembly Secretariat - for information. ಒಟ ಟುಟ