ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಲಘು ಪ್ರಕಟಣೆ ಭಾಗ - 2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸ೦ಬ೦ಧಿಸಿದ ಸಾಮಾನ್ಯ ಮಾಹಿತಿ) ಶುಕ್ರವಾರ, ದಿನಾಂಕ 19ನೇ ನವೆಂಬರ್‌, 2021. ಸಂಖ್ಯೆ: 217 ವಿಧಾನಸಭೆಯ ಅಧಿವೇಶನದ ಮುಕ್ತಾಯ ಶುಕ್ರವಾರ, ದಿನಾಂಕ 24ನೇ ಸೆಪ್ಟೆಂಬರ್‌, 2021 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ 15ನೇ ವಿಧಾನಸಭೆಯ ಹತ್ತನೇ ಅಧಿವೇಶನವನ್ನು 2021ನೇ ಅಕ್ಟೋಬರ್‌ 22ರ ತಸ್‌ ಕ್ರಮಾಂಕ: ಸಂವ್ಯಶಾಇ 06 ಸಂವ್ಯವಿ 2021ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆಂದು ಈ ಮೂಲಕ ಮಾನ್ಯ ಸದಸ್ಯ ರಿಗೆ ಸರಾರ ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ(ಪ್‌. ಕರ್ನಾಟಕ ವಿಧಾಸಭೆ. ಗೆ: ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯ ರಿಗೆ. ಪ್ರತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಜದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ನಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. ಮಹ್‌ ಪ್ರಧ್‌ನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ “ಆಯೋಗ, ನವದೆಹಲಿ. | ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. . ಕಾರ್ಯದರ್ಶಿ,“ಕರ್ನಾಟಕ ವಿಧಾನ ಪರಿಷತ್ತು, ಬೆ೦ಗಳೂರು. . ಅಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳುರು. . ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. . ಆಯುಕರು.' ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. " ನಿರ್ದೇಶೆಕರು, ದೂರದರ್ಶನೆ ಕೇ೦ದ್ರ, ಬೆ೦ಗಳೂರು. . ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. - ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. . ಮಾನ ಸಭಾಧ್ಯಕ್ಷರ "ಅಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಮಾನೆ ಸ ಭಾಧ್ಯತರ ಸ ಸಲೆಹಗಾರರು, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಕ್ಯ ಹ ಉಪ ಸಭಾಧಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. - ಮಾನ್ಯ ವಿರೋಧ ಪಕ್ಷಿಶಿ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ 'ವಿಧಾನಸಭ್ಜೆ, ಬೆಂಗಳೂರು. ಸರ್ಕಾರಿ ಮುಖ್ಬ ಸಚೇತಕರ ಆಷೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ಬೆ೦ಗಳೂರು. ಹ. ವಿರೋಧ ಪಕ್ಷದೆ ಮುಖ್ಯ ಸಜೇತೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. . ಕನಾಣಟಕ ವಿಧಾನಸದೆಯ ಎಲ್ಲ್‌ ಅಧಿಕಾರಿಗಳಿಗೆ ಮಾಹಿತಿಗಾಗಿ. ಪಾನ ಬಾಘ್ಟಾ ಹಾಳ ಚಾಫಾ ಬಾಲಾ ತಾಶಾ ಜಾಜಾ ಪಾಜಾ ತಾಜಾ ಚಾ ಸಾ ಹಾ ಗ್‌ ಫ್‌ ುಟ 111 ಸೇಸ್ಟೇಸೇರೇಸೇ ಓಗಿ ೧[1/ಗಿ17ಗಿ (ಗಿ ೯೮15೨1717೯ ಗಿ೦೦೯118([/ (೯7೯೯177೧. 455೯1/8(/ 8011೯11 0/೧7-। (66೧6(8 11017781100 61211೧8 ₹0೦ 78/118167180/ 8೧6 ೦0೧೮! 1/1206/5) 163%, 19" 10೫6710, 2021. 10: 217 ೧೧0806/71011 ೦೯ 5೯551011 ೦೯ 71£ ೯೮15ಡ7101/£ ಗ55£1/8(/ [1೦೧'01೮ ಗಿ/೮೧706/5 ೩೧೮ ೧6601/ 1೧107166 ೭ 06 10% 665610ಗ ೦ 1೧6 15? 1661612006 ಗಿ5667701/, ೫01೦೧. ೫25 26007766. 6176-6016 ೦೧. 7ಗ68%, 176 24"? 5600671061, 2021 035 0೮೮೧ 07೦7೦8೮6 0 (೧ 00101೮ 60967707 ೦" (377೧2013 166 10103600 110.0೧1 06 541/1//ಗಿ1/1 2021, ೧೩೭೮6 227" ೦೦೭೦0, 2021. 1/.1(. '/15(1//1 ಗಿ1(5(1], 5606180/ (1/€), ((3/731313 ೬೮॥151801/೮ ಗಿ55೮770/0/, '1`0, 11 (೧0 11017010 1/0/1001 ೦8 108/7818 1.0816121110 55೮೦1701). (೮007 10: 116 ೧11173010೩ 50010081105 / 56೦/೦0೩/1೦% 10 (೮೦೪೮೯717೦0 ೦8 ೩1 1200೩013005, 8008810. 116 50೦/೦೩/)/ 10 (೮೦೪೮೯೧17೦11 ೦8 111014, 1111115071 ೦ 1.2%], 110೪/ 120101. 116 50೦/೦೩) 10 (೮೦೪೮೯೧17೮1 ೦8 111018, 11111157 ೦8 2111817011121)/ 118115, 110೪/ 1201]. 116 50೦/೦೭೩೧) 10 (೮೦೪೮೯೧17೮01 ೦8 111618, 11111577 ೦ 110176 11215, 11091 12011. 116 50೦/೦೩) 10 1100116 (೮೦೪೮/7೦/ ೦" 1081780218, 3018810. 10 50೦/೦೬೩7) (೮೮೧೮೯೩1, 1.0 5೩0/8, ?10೪/ 12011. 116 50೦೦೭೩) (೮೮೧೮/೩, ೫೩])೩ 5೫004, 110೪/ 12011. 10 50೦/೦೬೩1), 1100000 (01717155100 ೦8 11014, 710%/ 120111. 10, 6 8051600 (0171715510001, 102/1181 8108787, ?10೪/ 1201/1. 11. 76 560160೫), (8117೩181 10615181116 (0011011, 808810. 12. 6 6100೩1೮ (೮೦1೦/೩1, 16011181213, ಔ00881/೪. 13. 6 ೦೦೦00೩11 (೮೦1/೩1, 1601118101, 0807881011. 14. 76 5001618105 ೦ ೩1 17೮ 51806 1.08151800108. 15. 6 (007131651000, 12008117011! ೦1 17011180011 6: 000110 8೫01811005, 8008810. 16. '10 1100801, 12001685080 10017018, ಔ078810೬. 17. 76 1100801, 41! 17014 ೫2010, 3008810110. 18. 76 12100108, 01111078, 5(2101101)/ ೩೧76 0001108010115, 80188100. 10. 76 0.5 0 11017016 5001, 10811180010 1.0616141116 ೩501701), 3008281011. 20. 6 ೮1೪1೦೯ 0 11017010 500೦1, 108/7808 1081418010 4೩60171017, 807೯೩10110. 21. 76 0.5 0 11017016 120)0(/ 5081೦೭, (817೩121 10815181110 5501101), 0800881. 22. 76 0.5 0 1.0೩060/ 0" ೦0೦51100, (೫77೩/81 10615180110 55017101), 808810. 23. 6 0.5 0 ೮೦೪೫೮71301 (101 110, (81172121 1.0615181110 5501101), 8008810. 24. 76 0.5 0 ೦0061100 (101 1/11), (6817೩121 10815180110 5501101), 8008810. 25. 411 (10 011005 ೦? 108/73818108 10814181 4೩501701) 50೦(೦॥೩/1೩! - 808 1101111811011. ಆರರ ಟ್‌ ಸಸಂ ಜಂಬ 116 (1101 5001008/)/ ೩೧6 66010181 (11107 5001೦೩11೦5 0 ೦೪೮/717300/ 01 1021741212, ಔ018810/10. ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಹತ್ತನೇ ಅಧಿವೇಶನ ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಗುರುವಾರ, 26ನೇ ಆಗಸ್ಟ್‌ 2021 ಸಂಖ್ಯೆ: 205 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾಂಕ 13ನೇ ಸೆಪ್ಟೆಂಬರ್‌ 2021ರಂದು ಬೆಳಿಗ್ಗೆ 11.00 ಗಂಟಿಗೆ ಬೆಂಗಳೂರಿನ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ 15ನೇ ವಿಧಾನ ಸಭೆಯ 10ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾ೦ಕ: 13, 14, 15, 16, 17, 20, 21, 22, 23 ಮತ್ತು 24ನೇ ಸೆಪ್ಟೆಂಬರ್‌ 2021 1. ಪ್ರಶ್ನೆಗಳು (ನಿಯಮಗಳು 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-! ಮತ್ತು 2ರಲ್ಲಿ ನಮೂದಿಸಿರುವ ಖಿ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳು / ಸೂಚನೆಗಳನ್ನು ನೀಡಲು ಬಿ ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ಶಾಸಕರು ನೀಡಿರುವ 5 ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕೆ ಪರಿಗಣಿಸಲಾಗುವುದು. ಆ ಪ್ರಶ್ನೆಗಳೂ ಒಳಗೊಂಡಂತೆ, ದರ್‌ ಬ್ಯ ಟ್ಟ ಬಾಡ ಬ ದಿನವೊಂದಕ್ಕೆ ಗರಿಷ್ಠ ಐದು(5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಟ್ರ ಲ್ಲ WR) ಪ್ರಸ್ತುತ ಅಧಿವೇಶನದ ಅವಧಿಯಲ್ಲಿ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸಮೂಹವಾರು ಬ ಇ ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಮಧ್ಯಾಹ್ನ 3.00 ಗಂಟೆಯ ಒಳಗಾಗಿ ಮಾತ್ರ ನೀಡಲು ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: | ಪ್ರಶ್ನೆಗಳ ಸೂಚನಾ ಪ್ರಶ್ನೆಗಳ ಸೂಚನಾ | ಪಟ್ಟಿ | ಉಪವೇಶನದ ಬ್ಯಾಲೆಟ್‌ ನಡೆಯುವ ಸಮೂಹ ಪತ್ರಗಳನ್ನು ಸ್ವೀಕರಿಸಲು ಪತ್ರಗಳ ಬ್ಯಾಲೆಟ್‌ ಸಂಖ್ಯೆ ದಿನಾಂಕ ಸ್ಥಳ ಮತ್ತು ಸಮಯ ಕೊನೆಯ ದಿನಾಂಕ ನಡೆಸುವ ದಿನಾಂಕ | " I | 13.09.2021 S-A 31.08.2021 03.09.2021 ಬ (ಸೋಮವಾರ) 3 K 2 A000 ೪ ಚಚ 3 ಆ-8 01.09.2021 04.09.2021 ಕ್ಟ (ಮಂಗಳವಾರ) ಣಿ 8 ಗ xn ( ತತ ವ ಇಡೆ ೦ 3. 15.09.2021 1 wu 4 ಸಲ 01.09.2021 06.09.2021 1.41 (ಬುಥವಾರ) ಒನೆ ಜಿ & ೫71127772೬ 1 ಕಕ್ಕಿ ಈ-0 02.09.2021 07.09.2021 Bae (ಗುರುವಾರ) | ಬ ಇ | | ೫ LL 01177772 | Ks | 3 ಉರ 03.09.2021 07.09.2021 fy (ಶುಕ್ರವಾರ) [2 6. 12169202] ಅನಗಿ 04.09.2021 08.09.2021 ವ (ಸೋಮವಾರ) 3 7 TT 200.20 4 3 | U-B 06.09.2021 09.09.2021 BF (ಮಂಗಳವಾರ) gp 32 ಲ | ಡಡ! ೩... (|. 23.09.2021 ಇ ದ್ದ ನ ಇಲ 07.09.2021 13.09.2021 y - (ಬುಧವಾರ) UK _ pg 5. T2305.2021 | 4 a 08.09.2021 ' 14.09.2021 ಜಾ (ಗುರುವಾರ) ಜತಿ 10. 7122 ` ಗ ಉ-೯ 09.09.2021 15.09.2021 F (ಶುಕವಾರ) | ಹ [_ ನಿಯಮ 39ರ ಮೇರೆಗೆ ಪ್ರಶೈಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು he ha ಮತ್ತು ನಿಯಮ 41ರ ಮೇರೆಗೆ ಉತ್ತರಗಳನ್ನು ಒದಗಿಸಲು ಇರುವ 10 ದಿನಗಳ ಕಾಲಾವಕಾಶವನ್ನು ಪ್ರಸ್ತುತ ಅಧಿವೇಶನದ ಪ್ರಶ್ನೋತ್ತರ ದಿನಾಂಕಗಳ ಅವಧಿಗೆ ಮಾತ್ರ ಸೌ ಮ್‌ ಕಡಿತಗೊಳಿಸಲಾಗಿರುತ್ತದೆ ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಈ ಕೆಳಕಂಡ ಪಟ್ಟಿಯಲ್ಲಿ ನೀಡಲಾಗಿದೆ:- ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ 13 ಮತ್ತು 20ನೇ ಸೆಪ್ಟೆಂಬರ್‌ 2021 (ಸೋಮವಾರ) ಸಮೂಹ ಅ-ಸಿ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ಕಂದಾಯ ಸಚಿವರು ಕಂದಾಯ ಇಲಾಖೆಯಿಂದ. ಮುಜರಾಯಿ ವಸತಿ ಹಾಗೂ ಮೂಲಸೌಲಭ್ಯ |. ವಸತಿ ಇಲಾಖೆ ಅಭಿವೃದ್ಧಿ ಸಚಿವರು 2 ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಮಾಲ ವ ಾ3ಲಸೌಲಭ್ಯ ಅಭಿವೃದ್ಧಿ ಮೀನುಗಾರಿಕೆ, ಟಾಟ |. ಪಶುಸಂಗೋಪನೆ ಮತ್ತು ಮತು ಒಳನಾಡು ಜಲಸಾರಿಗೆ ಮೀನುಗಾರಿಕೆ ಇಲಾಖೆಯಿಂದ ಮೀನುಗಾರಿಕೆ 2. ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಸಲಸಾರಿಗೆ ಇಲಾಖೆಯಿಂದ ಬಂದರು ಹಾಗೂ ಒಳನಾಡು ಜಲಸಾರಿಗೆ ಲೋಕೋಪಯೋಗಿ ಸಚಿವರು ಪಶುಸಂಗೋಪನೆ ಸಚಿವರು ಲೋಕೋಪಯೋಗಿ ಇಲಾಖೆ ಪಶುಸಂಗೋಪನೆ ಮತ್ತು ಮೀನುಗಾರಿಕೆ |. ಕಂದಾಯ ಇಲಾಖೆಯಿಂದ ಮುಜರಾಯಿ 2. ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್‌ ಇಲಾಖೆಯಿಂದ ಹಜ್‌ ಮತ್ತು ವಕ್ಫ್‌ ಸಮೂಹ ಆ-ಔ8 ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾ೦ಕ ಇಲಾಖೆಗಳು 14 ಮತ್ತು 21ನೇ ಸೆಪ್ಟೆಂಬರ್‌ 2021 (ಮಂಗಳವಾರ) ಮುಖ್ಯಮಂತ್ರಿಗಳು |. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ 4. ನಗರಾಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಜಲಸಂಪನ್ಮೂಲ ಸಚಿವರು ಜಲಸಂಪನ್ಮೂಲ ಇಲಾಖೆಯಿಂದ ಭಾರಿ ಮತ್ತು ಮಧ್ಯಮ ನೀರಾವರಿ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು ಟ್ಟ (ಸ 6) ಲ ೬ ಗ್ರ ೦ ತ 2 ಇಲೆ 3. ಸಂಸದೀಯ ವವಹಾರಗಳು ಮತು ಶಾಸನ ರಿ 5 ಗೃಹ ಸಚಿವರು ಕಾರ್ಮಿಕ ಸಚಿವರು ಅಬಕಾರಿ ಸಚಿವರು ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಇಲಾಖೆಗಳು 15 ಮತ್ತು 22ನೇ ಸೆಪೆಂಬರ್‌ 2021 ಊಟ (ಬುಧವಾರ) ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಾರಿಗೆ ಇಲಾಖೆ . ಸಮಾಜ ಕಲ್ಯಾಣ ಇಲಾಖೆಯಿಂದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಮಾಜ ಕಲ್ಯಾಣ ಇಲಾಖೆ . ಹಿ೦ದುಳಿದ ವರ್ಗಗಳ ಕಲ್ಯಾಣ ಸಚಿವರು ಇಲಾಖೆ ಕೃಷಿ ಸಚಿವರು ಕೃಷಿ ಇಲಾಖೆ ರೇಷ್ಮೆ ಹಾಗೂ ದಾ |. ತೋಟಗಾರಿಕೆ ಇಲಾಖೆಯಿಂದ ರೇಷ್ಮೆ ಸಬಲೀಕರಣ ಮತು ಕ್ರೀಡಾ 2. ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಆಲಾಖೆ ತೋಟಗಾರಿಕೆ ಹಾಗೂ ಯೋಜನೆ, |. ತೋಟಗಾರಿಕೆ ಇಲಾಖೆಯಿಂದ | ಕಾರ್ಯಕ್ರಮ ಸಂಯೋಜನೆ ಮತ್ತು ತೋಟಗಾರಿಕೆ ಸಾಂಖ್ಯಿಕ ಸಚಿವರು 2. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಪ್ರಶ್ನೆಗಳಿಗೆ ಉತ್ತರ ನೀಡುವ | ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ದಿನಾಂಕ 16 ಮತ್ತು 23ನೇ ಅರಣ್ಯ ಹಾಗೂ ಆಹಾರ, | |. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸೆಪ್ಟೆಂಬರ್‌ 2021 ನಾಗರೀಕ ಸರಬರಾಜು ಮತ್ತು ಇಲಾಖೆಯಿಂದ ಅರಣ್ಯ. (ಗುರುವಾರ) ಗ್ರಾಹಕರ ವ್ಯವಹಾರಗಳ 2. ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಇಲಾಖೆ | A ಉನ್ನತ ಶಿಕಣ, ಮಾಹಿತಿ | 1 ಶಿಕಣ ಇಲಾಖೆಯಿಂದ ಉನತ ಶಿಕಣ pe ಲು pl ದ ತಂತ್ರಜ್ಞಾನ ಮತ್ತು ಜೈವಿಕ 2.ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇ ತಂತ್ರಜ್ಞಾನ, ವಿಜ್ಞಾನ ಮತ್ತು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ತ ನ § ಹಾಗೂ 3.ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃದ್ಧಿ ಚ್ಟ ಜೀವನೋಪಾಯ ಇಲಾಖೆ ಜೀವಿಶಾಸ್ತ್ರ ಮತ್ತು ಪರಿಸರ |. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಪರಿಸರ ಮತ್ತು ಸಚಿವರು ಜೀವಿಶಾಸ 2. ಪ್ರವಾಸೋದ್ಯಮ ಇಲಾಖೆ. | ಆರೋಗ್ಯ ಮತ್ತು ಕುಟುಂಬ 1. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ. ಶಿಕ್ಷಣ ಸಚಿವರು 2. ವೈದ್ಯಕೀಯ ಶಿಕ್ಷಣ ಇಲಾಖೆ. ಪ್ರಾಥಮಿಕ ಮತ್ತು ಪೌಢ |. ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ | ಶಿಕ್ಷಣ ಹಾಗೂ ಸಕಾಲ ಮತ್ತು ಪೌಢ ಶಿಕ್ಷಣ ಸಚಿವರು 2 ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಂಧನ ಹಾಗೂ ಕನ್ನಡ ಮತ್ತು 1. ಇಂಧನ ಇಲಾಖೆ ಸಂಸತಿ ಸಚಿವರು ಭಿ ಕನ್ನಡ ಮತು ಸಂಸ್ಕತಿ ಇಲಾಖೆ ಶ್ರ ವೌ ಕ್ಟ ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ 17 ಮತ್ತು 24ನೇ | ಬೃಹತ್‌ ಮತ್ತು ಮಧ್ಯಮ ವಾಣಿಜ ಸೆಪ್ಟೆಂಬರ್‌ 2021 (ಶುಕ್ರವಾರ) ಕೈಗಾರಿಕಾ ಸಚಿವರು ಕರ್ನಾಟಕ ನಗರ ವೀರು ಮಂಡ%(KUWSDB), ಕರ್ನಾಟಕ ಮೂಲಸೌಕರ್ಯ ಅಭಿವೃದ್ದಿ ಮತ್ತು ಹಣಕಾಸು ನಿಗಮ ನಿಯಮಿತ (1001070) ಒಳಗೊಂಡಂತೆ ನಗರಾಭಿವೃದ್ಧಿ ಸರಬರಾಜು ಮತ್ತು ನು ಇಲಾಖೆ (ಬೆಂಗಳೂರು ಅಭಿವೃದ್ದಿ, ಬೃಹತ್‌ ಬೆ೦ಗಳೂರು ಮಹಾನಗರ ಪಾಲಿಕೆ. ಬೆ೦ಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆ೦ಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಾಗೂ ನಗರ ಯೋಜನಾ ನಿರ್ದೇಶನಾಲಯ ಹೊರತುಪಡಿಸಿ) ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು |) ನಗರಾಭಿವೃದ್ಧಿ ಇಲಾಖೆಯಿಂದ ಪುರಸಭೆ ಮತ್ತು ಸ್ಥಳೀಯ ಸಂಸ್ಥೆಗಳು (ನಗರ ಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು) 2) ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು ನಳ 3) ಸಾರ್ವಜನಿಕ ಉದ್ದಿಮೆಗಳ ಇಲಾಖೆ ಸಬಲೀಕರಣ ಸಚಿವರು ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು! ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ [: ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗಣಿ ಮತ್ತು ಭೂ ವಿಜ್ಞಾನ. 2. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ 17 ಮತ್ತು 24ನೇ ಕೈಮಗ್ಗ ಮತ್ತು ಜವಳಿ 1. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಸೆಪ್ಟೆಂಬರ್‌ 2621 ಘಾಗೂ; ಸಕ್ಕದ ಸಚಿವರು as (ಶುಕ್ರವಾರ) 2. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಕಬು ಅಭಿವದಿ ಮತು ಸಕ್ಕರೆ ನಿರ್ದೇಶನಾಲಯ ಬ ೪. ಹ 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ರೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ದವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ.((ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅನುಮತಿಸಲಾಗುವುದು) ಅರ್ಧ ಗಂಟೆ ಕಾಲಾವಧಿಯ ಸೂಚನಾ ಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 60) ನಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯಂತ ಮಹತವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ನೋತ್ತರ, ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ಪ್ರಸಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಮ ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹತದೃಷ್ಟಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಚಿಸುವ ಸಲುವಾಗಿ ರಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ನರ ವಿಧೇಯಕಗಳನ್ನು ನಿಯಮ 75(1) ರಿ ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಟಿಯ ಖಾಸಗಿ ಸದಸ್ವರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. [4 10 ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ. ಖಾಸಗಿ ಸದಸ್ಯರ ಗ ಖಾಸಗಿ ಸದಸ್ಯರ ವಿಧೇಯಕ ಮತ್ತು ಖಾಸಗಿ ಸದಸ್ಯರ ಬ್ಯಾಲೆಟ್‌ ನಡೆಯುವ ಸ್ಥಳ ಕಾರ್ಯಲಾಪಗಳಿಗೆ | ನಿರ್ಣಯಗಳ ಸೂಚನಾ ವಿಧೇಯಕ ಮತ್ತು ಮತ್ತು ಸಮಯ ಗೊತ್ತುಪಡಿಸಿದ ಪತ್ರಗಳನ್ನು ಸ್ವೀಕರಿಸಲು ನಿರ್ಣಯಗಳಿಗೆ ದಿನಾಂಕ ಕೊನೆಯ ದಿನಾಂಕ ಬ್ಯಾಲೆಟ್‌ ನಡೆಸುವ ದಿನಾಂಕ 16.09.2021 09.09.2021 14.09.2021 ಸ x (ಗುರುವಾರ) (ಗುರುವಾರ) (ಮಂಗಳವಾರ) 4 df 4 ತ್ಸ _ 4 8B ಫ್ಲೌ ನೆ 23.09.2021 17.09.2021 21.09.2021 ವಟ ಜೆಂ ದ ೫ ಜ್‌ % : ಗ್ರೆ ೪ (ಗುರುವಾರ) (ಶುಕ್ರವಾರ) (ಮಂಗಳವಾರ) #48 ಸ u ಚ f H 3 ಥ್ರ 8. ಅರ್ಜಿಗಳು (ನಿಯಮ 136 ರಿಂದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತದೃಷ್ಟಿಯ ನಾಗರೀಕರ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ 9. ನಿಯಮ 351ರ ಮೇರೆಗೆ ಸೂಚನೆ ಒಂದು ಕಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. 1] ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-1 ಮತ್ತು 2 ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ) ಕರ್ನಾಟಕ ವಿಧಾನ ಸಭೆ ಅವರಿಗೆ: ಕರ್ನಾಟಕ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಪ್ರಶ್ನೆಗಳು, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು /ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಹೊರಗಡೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ಅರ್ಧ ಗಂಟೆ ಕಾಲಾವಧಿ ಚರ್ಚೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ:128, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ನೀಡತಕ್ಕದ್ದು. ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla-kar.nic.in/assembly/ lob /lob.htm ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. 12 ಅನುಬಂಧ-1 ಠಿ ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಲ್ಕ ನೀಡುವಂತೆ ಕೋರಲಾಗಿದೆ: (ನಿಯಮ 41) . ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದಲ್ಲ; . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಒ೦ದು. ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳ ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬಂಧಪಟಿರತಕ್ಷದು ಲ್ಕ ಸ್ರ pe ರದಿ ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲಿರತಕದ್ದು; ನಾ ಕ ದಿ ಗೋ ಅದು ಸಂದಿಗ್ಗವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದ್ದಲ್ಲ; ತ ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸ ಸು ಸದಸ್ಯರು ತಾವೇ ಜವಾಬ್ದಾರರಾಗಿರತಕ್ಕದ್ದು; ನ್ನು ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು ಅಣಕದ ಮಾತುಗಳನ್ನು. ಗ ದೋಷಾರೋಪಣೆಗಳನ್ನು, ಶ್ಲಾಘನೆ, ವಿಶ್ಲೇಷಣೆಗಳನ್ನು ಹೇಳಿಕೆಗಳನು ಒಳಗೊಂಡಿರತಕ್ಕದಲ್ಲ: 1 ಅಥವಾ ಅಪಮಾನ ಹಾನಿಕರ ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ. ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳಶಕ್ಕದಲ್ಲ; ೨ wel 4 . ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲವೋ ಅಂತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕದ( ಲ . ಅದು. ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ 3 ಛಃ ದೂಷಣೆಯು ಧ್ವನಿತಗೊಳ್ಳುವಂತಿರತಕ್ಕದಲ್ಲ; el 8) ಎ ತ್ರೆ ತ 3 ಲ. 3 [©) el el ಜಿ 6 ಲ್ಲ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ಚಿಸತಕ್ಕದಲ್ಲ; 14. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ರೆಗಳಲ್ಲಿ ಅಥವಾ ಯಾವ ಪಶ್ಲೆಗಳಿಗೆ ಉತ್ತರವನ್ನು 10. 19, 20; 2| ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಲ ಲ ಕ್‌ ಸು? ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; ಅದರಲ್ಲಿ, ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು Ko] . ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ನ ಉಲ್ಲೇಖ ದೊ | ಎಗ್ಗು ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; . ಅದರಲ್ಲಿ ರಾಜ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ಜಿ [ae ಛ$ ರಿಂ ನಿಯಂತ್ರಣಕ್ಕೊಳಪಟ್ಟರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ಸಂ ಲ ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದಲ್ಲ: ಧಿ ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ. ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ. . ಅದರಲ್ಲಿ ನ್ಯಾಯಿಕ ಅಥವಾ ಅರೆನ್ಕಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಹ ಶಾಸನ ಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೇ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ಲಿಸತಕ್ಕದಲ್ಲ. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ. ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; () 22.ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸಷೀಕರಣವನ್ನು ಕೇಳಬಹುದು. ಆದರೆ. ಒಟ್ಟನಲ್ಲಿ ಪ್ರಶ್ನೆಯನ್ನು ಕೇಳುವ ರಿ ೬ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ, ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; 14 ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದಲ್ಲಿ ದಿನಾಂಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. 6) ಪ್ರಶ್ನೆ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. 7) ಪ್ರಶ್ನೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. 8) ಪ್ರಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. ಇ ಬ ಬ ಜು ಬ ಬ್ಯ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 13ನೇ ಸೆಪ್ಟೆಂಬರ್‌, 2021 (ಸಮಯ: ಬೆಳಿಗ್ಗೆ 1.00 ಗಂಟೆಗೆ) ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 14ನೇ ಸೆಪ್ಟೆಂಬರ್‌, 2021 (ಐಟಂ 6ರಲ್ಲಿ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಕೆ.ಎಸ್‌. ಈಶ್ವರಪ್ಪ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು) ಅವರು ಅ) 2021ನೇ ಸಾಲಿನ ಕರ್ನಾಟಕ ಗಾಮ ಸ್ವರಾಜ್‌ ಮತ್ತು ಪಂಚಾಯತ್‌ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ಶ್ರೀ ಎನ್‌. ನಾಗರಾಜು ಎಂ.ಟಿ.ಬಿ. (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2021ನೇ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 4. ಶ್ರೀ ಎನ್‌. ನಾಗರಾಜು ಎಂ.ಟಿ.ಬಿ. (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು Rttp://kla. kar.nic.in/assembly/lobflob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 14ನೇ ಸೆಪ್ಟೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಸಂತಾಪ ಸೂಚನೆ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಎರಡನೇ ಪ £6 £6 ಆ) ಲಿಖಿತ ಮೂಲಕ ಉತ್ತರಿಸುವ ಪುಶ್ನೆಗಳು ಎರಡನೇ ಪ 3. ಕಾರ್ಯದರ್ಶಿಯವರ ವರದಿ ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಷ್ಟಪತಿಗಳು / ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. 4. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೊದಲನೇ ಹಾಗೂ ಎರಡನೇ ಪಟ್ಟಿಯ ರೀತ್ಯಾ. ಕಾರ್ಯದರ್ಶಿಯವರು:- . 2/ .. ೭2 :- 5. ವಿತ್ತೀಯ ಕಾರ್ಯಕಲಾಪಗಳು ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- 2021-22ನೇ ಸಾಲಿನ ಪೂರಕ ಅ೦ದಾಜುಗಳ ಮೊದಲನೇ ಕಂತಿನ ಬೇಡಿಕೆಗಳನ್ನು ಮಂಡಿಸುವುದು. 6. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಸವರಾಜ್‌ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ವ್ಯವಸ್ಥೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಬಂದಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ತಿ. ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ದಂಡ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 4, ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಬಂದೀಖಾನೆ ಅಭಿವೃದ್ದಿ ಮಂಡಳಿ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ತ 5. 1) | 3) 4) 5) 3 ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಸಿ. ಪಾಟೀಲ್‌ (ಮಾನ್ಯ ಕೃಷಿ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 7. ಗಮನ ಸೆಳೆಯುವ ಸೂಚನೆಗಳು ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ತಾಲ್ಲೂಕಿನಲ್ಲಿ ಒಂದೇ ಜಮೀನನ್ನು ಒಬ್ಬರಿಗೆ ಕರಾರು ಮತ್ತೊಬ್ಬರಿಗೆ ಕ್ರಯ ಮಾಡಿ ವಂಚಿಸುತ್ತಿರುವುದರಿಂದ ಸಂಬಂಧಪಟ್ಟವರ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು -ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳನ್ನು ಕಿತ್ತೂರು ನಗರದಲ್ಲಿ ಆರಂಭಿಸುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಅಬ್ಬಯ್ಯ ಪ್ರಸಾದ್‌ ಅವರು - ಹುಬ್ಬಳ್ಳಿ-ಧಾರವಾಡ-ಪೂರ್ವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹುಬ್ಬಳ್ಳಿ ನಗರದಲ್ಲಿ ಪರೀಕ್ಷಾ ಪೂರ್ವ ತರಬೇತಿ ಕಟ್ಟಡ ನಿರ್ಮಾಣ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡನಗೌಡ ಜಿ. ಪಾಟೀಲ್‌ ಅವರು - ಬಾಗಲಕೋಟೆ ಜಿಲ್ಲೆ ಹುನಕುಂದ ಕ್ಷೇತ್ರದ ಇಲಕಲ್‌ ತಾಲ್ಲೂಕು ಕೇಂದ್ರದಲ್ಲಿ ಜೆ.ಎಂ.ಎಫ್‌.ಸಿ. ನ್ಯಾಯಾಲಯ ಕಟ್ಟಡ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಪಿ. ರಾಜೀವ್‌ ಅವರು - ಬೆಂಗಳೂರಿನ ದೀಪಾ೦ಜಲಿ ನಗರ ವಾರ್ಡ್‌ನ ವ್ಯಾಪ್ತಿಯ ಕೊಳಗೇರಿ ಪ್ರದೇಶದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕುಟುಂಬಗಳಿಗೆ ಮನೆ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಬಾಡಿ ೂ 6) 7) 8) 9) 10) 11) 12) 13) - ಈಡ; ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ವಾಣಿವಿಳಾಸ ಸಾಗರ ಜಲಾಶಯ ಹಿನ್ನೀರಿನಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ಮತ್ತು ಇತರೆ ಉದ್ದೇಶಕ್ಕೆ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಜಲಸಂಪ್ಮನೂಲ ಸಚಿವರ ಗಮನ ಸೆಳೆಯುವುದು. ಡಾ. ಅಜಯ್‌ ಧರ್ಮಸಿಂಗ್‌ ಅವರು - ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. ಶ್ರೀ ಎಚ್‌.ಕೆ. ಪಾಟೀಲ್‌ ಅವರು - ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಮಹಾಕೂಟ ಶಿವಯೋಗಿ ಮಂದಿರದ ಬಳಿ ನದಿ ಸ್ನಾನಕ್ಕೆ ಅಗತ್ಯ ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಡಾ.ಹೆಚ್‌.ಡಿ. ರಂಗನಾಥ್‌ ಅವರು - ಸರ್ಕಾರಿ ಮೂಕ ಮಕ್ಕಳ ಶಾಲೆಯ ವಿಕಲಚೇತನ ಶಿಕ್ಷಕರಿಗೆ ವಿಶೇಷ ವಿಲೀನಾತಿ ನಿಯಮಗಳನ್ನು ರೂಪಿಸಿ ಜೇಷ್ಠತೆಯನ್ನು ನಿಗದಿಗೊಳಿಸಿ ನಿವೃತ್ತ ಶಿಕ್ಷಕರಿಗೆ ಪಿಂಚಣಿ ನೀಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಉಮಾನಾಥ್‌ ಎ ಕೊಟ್ಯಾನ್‌ ಅವರು - ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪ್ರಾಥಮಿಕ ಆಶ್ರಮ ಶಾಲೆಗಳಲ್ಲಿನ ಶಿಕ್ಷಕರಿಗೆ ಸೇವಾ ಭದ್ರತೆ ವೇತನ ನಿಗದಿಪಡಿಸುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಯಲು ರೈತ ಫಲಾನುಭವಿಗಳಿಂದ ಹೆಚ್ಚುವರಿ ಹಣವನ್ನು ಪಡೆಯುತ್ತಿರುವ ಏಜೆನ್ಸಿದಾರರ ಎರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿ೦ದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಸೌಮ್ಯ ರೆಡ್ಡಿ ಅವರು - ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಗಿತಗೊಂಡಿರುವ ಟೆಂಡರ್‌. ಶ್ಯೂರ್‌ ಕಾಮಗಾರಿ ಕೆಲಸವನ್ನು ಪುನರಾರಂಭಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ ಅವರು - ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಾರಂಗಿ ಅಚ್ಚುಕಟ್ಟು ಪ್ರದೇಶದಲ್ಲಿ ತಡೆಹಿಡಿದಿರುವ ಕಾಮಗಾರಿಗಳನ್ನು ಮುಂದುವರೆಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. #0] 4s 14) 15) 16) 17) 18) 19) 20) -: 5 ;- ಶ್ರೀ ರಾಜಾ ವೆಂಕಟಪ್ಪ ನಾಯಕ್‌ ಅವರು - ರಾಯಚೂರು ಜಿ ಸೋಳಜೆ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸು ಮೂಲಸೌಲಭ್ಯ ಅಭಿವೃದ್ದಿ ಸಚಿವರ ಗಮನ “ಯುವ. ಜಿಲ್ಲೆ ಮಾನ್ವಿ ಪಟ್ಟಣದ ಘೋಷಿತ ವ ಬಗ್ಗೆ ಮಾ ಪಿ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ನುಗ್ಗೇಹಳ್ಳಿಯ ಮುದಾಯ ಆರೋಗ್ಯ ಕೇಂದದಲ್ಲಿ ಆ೦ಬ್ಯೂಲೆನ್ಸ್‌ ವಾಹನಗಳ ಕೊರತೆಯಿಂದ ರೋಗಿಗಳಿಗೆ ಮ ಸಮಸ್ಯೆಗಳ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ಗೆಜೆಟೆಡ್‌ ಪ್ರೊಬೇಷನರಿ ನೇಮಕಾತಿ ಆಗದೇ ಇರುವುದರಿಂದ ಅರ್ಹ ಅಭ್ಯರ್ಥಿಗಳು ನಿರುದ್ಯೋಗಿಗಳಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಡಿಕೆ. ಶಿವಕುಮಾರ್‌ ಅವರು - ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಬಿಡುಗಡೆಗೊಳಿಸಿರುವ ಆಯುಷ್‌ ವೈದ್ಯರನ್ನು ಪುನ: ಕರ್ತವ್ಯಕ್ಕೆ ತೆಗೆದುಕೊಂಡು ಖಾಯಂಗೊಳಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ಪುರಸಭೆ ವತಿಯಿಂದ ಕೈಗೊಂಡಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಅಭಿವೃದ್ದಿ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ" ಗಮನ ಸೆಳೆಯುವುದು. ಶ್ರೀ ಶಿವಾನಂದ ಪಾಟೀಲ ಅವರು - ಆರೋಗ್ಯ ಕಾರ್ಯಕ್ರಮಗಳನ್ನು ಉತ್ತಮ ಪಡಿಸಲು ಹಾಗೂ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕಛೇರಿಯನ್ನು ಸ್ಥಾಪಿಸಿ ಅಧಿಕಾರಿ/ಸಿಬ್ಬಂದಿಯನ್ನು ನೇಮಕ ಮಾಡಲು ವಿಜಯಪುರ ಜಿಲ್ಲೆಯಲ್ಲಿ ಅಪರ ನಿರ್ದೇಶಕರಿಗೆ ಅಧಿಕಾರ ನೀಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ಜಿಲ್ಲೆಯ ಶಾಂತಿಗ್ರಾಮ ಹೋಬಳಿ ಮೊಸಳೆಹೊಸಳ್ಳಿ ಗ್ರಾಮದ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿಗೆ ಯಂತ್ರೋಪಕರಣಗಳು, ಪೀಠೋಪಕರಣಗಳು, ಗ್ರಂಥಾಲಯಕ್ಕೆ ಅಗತ್ಯ ಪುಸ್ತಕಗಳನ್ನು ಒದಗಿಸಲು ಅವಶ್ಯವಿರುವ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕೆ ಮೂರನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಮೂರನೇ ಪ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 15ನೇ ಸೆಪ್ಟೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) ೭೭ ೭೫ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- 1) 2) ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಮೇಲೆ ನೀಡಿರುವ ಲೆಕ್ಕಪರಿಶೋಧನಾ ವರದಿಯನ್ನು (2021ನೇ ವರ್ಷದ ವರದಿ ಸಂಖ್ಯೆ1) ಸಭೆಯ ಮುಂದಿಡುವುದು. ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಬೆಂಗಳೂರು ನಗರ ಪ್ರದೇಶದಲ್ಲಿ ಮಳೆನೀರು ನಿರ್ವಹಣೆಯ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನಾ ವರದಿಯನ್ನು (2021ನೇ ವರ್ಷದ ವರದಿ ಸಂಖ್ಯೆ:2) ಸಭೆಯ ಮುಂದಿಡುವುದು. ಇ ಈ, ೬೭2 ;- 3. ವರದಿಯನ್ನೊಪ್ಪಿಸುವುದು ಶ್ರೀಮತಿ ಕೆ ಪೂರ್ಣಿಮ (ಅಧ್ಯಕ್ಷರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ) ಅವರು ಕರ್ನಾಟಕ ವಿಧಾನ ಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಕಾಣ ಸಮಿತಿ 2020-21ನೇ ಸಾಲಿನ 37ನೇ ವರದಿಯನ್ನೊಪ್ಪಿಸುವುದು. 1) 2) 1) 2) 3) ಮ 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಕೆ.ಆರ್‌. ರಮೇಶ್‌ ಕುಮಾರ್‌, ಹೆಚ್‌.ಕೆ. ಪಾಟೀಲ್‌, ಕೆ.ಜೆ. ಜಾರ್ಜ್‌, ಡಾ. ಅಜಯ್‌ ಧರ್ಮಸಿಂಗ್‌ ಹಾಗೂ ಇತರರು - ವಿವಿಧ ಧಾನ್ಯಗಳ, ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್‌, ಔಷಧಿ ಸೇರಿದಂತೆ ಇತರೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿ೦ದಾಗಿ ಜನರ ಬದುಕು ಶೋಚನೀಯವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಡಿ. ರೇವಣ್ಣ, ಹೆಚ್‌.ಡಿ. ಕುಮಾರ ಸ್ವಾಮಿ, ಸಿ.ಎನ್‌. ಬಾಲಕೃಷ್ಣ, ಸಿ.ಎಸ್‌. ಪುಟ್ಟರಾಜು ಹಾಗೂ ಕೆ.ಎಸ್‌. ಲಿಂಗೇಶ್‌ - ರಾಜ್ಯದಲ್ಲಿ ಪ್ರಗತಿ ಹಂತದಲ್ಲಿರುವ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದೇಶವನ್ನು ಹೊರಡಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 5. ಗಮನ ಸೆಳೆಯುವ ಸೂಚನೆಗಳು ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಅವರು - ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಸಾರ್ವಜನಿಕ ಗ್ರಂಥಾಲಯಕ್ಕೆ ಸುಸಜ್ಜಿತವಾದ ಕಟ್ಟಡ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಸಿ. ತಮ್ಮಣ್ಣ ಅವರು - ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಬಿ.ಎಂ.ಐ.ಸಿ.ಪಿ. ಕಛೇರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ನಗರಾಭಿವೃದ್ದಿ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌.ವಿ. ರವಿಸುಬ್ರಮಣ್ಯ ಅವರು - ಬೆ೦ಗಳೂರಿನ ಬಸವನಗುಡಿ ವಿಧಾನಸಭಾ ಕ್ಷೇತ್ರದ ಕೆಂಪಾಂಬುದಿ ಕೆರೆಯನ್ನು ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಿ ಕೆರೆಯನ್ನು ಸಂರಕ್ಷಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಇರೆ! ಇವ 4) ೨) 6) 7) 8) 9) 10) ಎಂಡಿ ವದ ಶ್ರೀ ಎಂ.ವೈ. ಪಾಟೀಲ್‌ ಅವರು - ಅಫಜಲಪುರ ಪಟ್ಟಣದಲ್ಲಿರುವ ನ್ಯಾಯಾಲಯದ ಕಟ್ಟಡವು ಶಿಥಿಲಗೊ೦ಡಿರುವುದರಿ೦ದ ನೂತನ ನ್ಯಾಯಾಲಯ ಕಟ್ಟಡವನ್ನು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಸಿ. ಗೌರಿಶಂಕರ್‌ ಅವರು - ಕಂದಾಯ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ನೌಕರರು ಮೀಸಲಾತಿಯಿಂದ ವಂಚಿತರಾಗುವುದನ್ನು ತಡೆಗಟ್ಟಲು ದ್ವಿತೀಯ ದರ್ಜೆ ಸಹಾಯಕರು ಮತ್ತು ಗ್ರಾಮಲೆಕ್ಕಿಗರ ಸಂಯುಕ್ತ ಜೇಷ್ಠತಾ ಪಟ್ಟಿಯನ್ನು ತಿದ್ದುಪಡಿ ಮಾಡುವ ಕಾಯ್ದೆ/ನಿಯಮಗಳ ಪ್ರಕ್ರಿಯೆಯನ್ನು ತಡೆಹಿಡಿಯುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಜೆ. ಜಾರ್ಜ್‌ ಅವರು - ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿ.ಡಿ.ಎ. ಬಡಾವಣೆಗಳನ್ನು ನಿರ್ಮಿಸುವ ಉದ್ದೇಶಕ್ಕಾಗಿ ಭೂಸ್ವಾಧೀನಪಡಿಸಿಕೊಂಡಿರುವ ಜಮೀನುಗಳನ್ನು ನಿಯಮ ಬಾಹಿರವಾಗಿ ಭೂಸ್ವಾಧೀನದಿ೦ದ ಡಿನೋಟಿಫಿಕೇಷನ್‌ ಮಾಡಿರುವುದನ್ನು ರದ್ದುಪಡಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಡಿ.ಎಸ್‌. ಹೂಲಗೇರಿ ಅವರು - ರಾಯಚೂರು ಜಿಲ್ಲೆಯ ಲಿಂಗಸುಗೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾದುಹೋಗಿರುವ ವಿವಿಧ ರಾಜ್ಯ ಹೆದ್ದಾರಿಗಳನ್ನು ಅಭಿವೃದ್ಧಿಗೊಳಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಜೆ. ಸೋಮಶೇಖರ್‌ ರೆಡ್ಡಿ ಅವರು - ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಸೇವಾ ಪ್ರಮಾಣ ಪತ್ರ, ಗುರುತಿನ ಜೀಟಿಯನ್ನು ನೀಡಿ, ಸೇವಾ ಭದ್ರತೆಯನ್ನು ಘೋಷಿಸಿ, ಗೌರವ ಧನವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಜೆ.ಎನ್‌. ಗಣೇಶ್‌ ಅವರು - ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಘೋಷಣೆ ಮಾಡುವುದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಸಮಿತಿ ರಚನೆ ಮಾಡಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಡಾ. ಜಿ. ಪರಮೇಶ್ವರ ಅವರು - ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಿಗೆ ಕೆ.ಐ.ಎ.ಡಿ.ಬಿ.ಯು ಹೆಚ್ಚಿಸಿರುವ ಲೀಸ್‌ ಕಂ ಸೇಲ್‌ ಡೀಡ್‌ ಅಂತಿಮ ದರವನ್ನು ಸರ್ಕಾರದ ಆದೇಶದಂತೆ ನಿಗದಿಪಡಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರ ಗಮನ ಸೆಳೆಯುವುದು. ಎಂಡ/ .. 11) 12) 13) 14) 15) 16) 17) ಡಾ. ಕೆ. ಅನ್ನದಾನಿ ಅವರು - ರಾಜ್ಯದ ಟೋಲ್‌ಗಳಲ್ಲಿ ಗಣ್ಯ ವ್ಯಕ್ತಿಗಳು ಮತ್ತು ಅತೀ ಗಣ್ಯ ವ್ಯಕ್ತಿಗಳ ಸಂಚಾರಕ್ಕಾಗಿ ಪ್ರತ್ಯೇಕ ಪಥವನ್ನು (ವಿ.ಐ.ಪಿ. ಲೈನ್‌) ಗುರುತಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌.ಎನ್‌. ನಿಸರ್ಗ ನಾರಾಯಣಸ್ವಾಮಿ ಅವರು - ರಾಜ್ಯದ ಪುರಸಭೆಗಳು ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ರೂಪಿಸುವ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಕ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಪಶುಸಂಗೋಪನಾ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿಯನ್ನು ಕಲಬುರಗಿಗೆ ವರ್ಗಾಯಿಸಲು ಮಾಡಿರುವ ಆದೇಶವನ್ನು ರದ್ದುಪಡಿಸಿ ರಾಯಚೂರಿನಲ್ಲಿಯೇ ಮುಂದುವರೆಸುವ ಬಗ್ಗೆ ಮಾನ್ಯ ಪಶುಸಂಗೋಪನಾ ಸಚಿವರ ಗಮನ ಸೆಳೆಯುವುದು. ಶ್ರೀ ರೂಪಕಲಾ ಎಂ. ಅವರು - ಕೆ.ಜಿ.ಎಫ್‌. ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆಯ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಹಸ್ತಾಂತರಿಸಿ ಸಿ.ಆರ್‌.ಎಫ್‌. ಅನುದಾನದಡಿ ಅಭಿವೃದ್ಧಿಪಡಿಸುವ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಎ. ಹ್ಯಾರಿಸ್‌ ಅವರು - ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಗಳಿಗೆ ತೆರಳುವ ಪ್ರಯಾಣಿಕರಿಗೆ ಮಾಡಲಾಗುತ್ತಿರುವ RAT- Rapid Antigen Test ಮತ್ತು RT-PCR ಕೋವಿಡ್‌ ತಪಾಸಣಾ ಪರೀಕ್ಷೆಗೆ ರೂ.800/-ಗಳ ಏಕರೂಪ ಶುಲ್ಕವನ್ನು ನಿಗದಿಪಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮವ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಕೋಲಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಹೂ ಬೆಳೆಗಾರರ ಹಿತದೃಷ್ಟಿಯಿಂದ ಪ್ರತ್ಯೇಕ ಹೂ ಮಾರುಕಟ್ಟೆ ವ್ಯವಸ್ಥೆಯನ್ನು ಮಾಡುವ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸ೦ಯೋಜನೆ ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಸ್ಲಂ ಬೋರ್ಡ್‌ ಮತ್ತು Housing for all ಯೋಜನೆಯಡಿ ನಿರ್ಮಿಸುತ್ತಿರುವ ವಸತಿ ಮನೆಗಳ ಯೋಜನೆಗಳು ಕುಂಠಿತಗೊಂಡಿರುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. « 5/ .. 18) 19) 20) 21) 22) 5 ;- ಶ್ರೀ ಪ್ರಿಯಾಂಕ ಖರ್ಗೆ ಅವರು - ಚಿತ್ತಾಪುರ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನ ವಸತಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ಥಾಮಿ ಅವರು - ಭಾರಿ ಪ್ರಮಾಣದ ಸರ್ಕಾರಿ ಜಮೀನುಗಳು ಸುಳ್ಳು ದಾಖಲೆಗಳ ಮೂಲಕ ಭೂಗಳ್ಳರ ಪಾಲಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ದದ್ದಲ್‌ ಅವರು - ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಒಳಗೊಂಡಂತೆ ಕಾರ್ಯಾರಂಭಗೊಂಡಿರುವ ವಿಶ್ವವಿದ್ಯಾಲಯದಲ್ಲಿ ಬೋಧಕೇತರ ಸಿಬ್ಬಂದಿ ಹಾಗೂ ಮೂಲಭೂತ ಸೌಕರ್ಯ ಕೊರತೆಯ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ, ಟಿ. ವೆಂಕಟರಮಣಯ್ಯ ಹಾಗೂ ಇತರರು - ದೊಡ್ಡಬಳ್ಳಾಪುರ, ದೇವನಹಳ್ಳಿ, ಗೌರಿಬಿದನೂರು ತಾಲ್ಲೂಕುಗಳಲ್ಲಿನ ಕೆರೆಗಳಿಗೆ ನೀರು ತುಂಬಿಸುವ ವೃಷಭಾವತಿ ಕಣಿವೆ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ವಿಧಾನಸಭಾ ಕ್ಷೇತ್ರದ ಅರಸಿಕೆರೆ ತಾಲ್ಲೂಕಿನ ಜಾವಗಲ್‌ನಲ್ಲಿ ಹಾಲಿಯಿರುವ ಪ್ರಾಥಮಿಕ ಆರೋಗ್ಯ ಕೇ೦ದವನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 16ನೇ ಸೆಪ್ಟೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ನಾಲ್ಕನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ನಾಲ್ಕನೇ ಪಟ್ಟಿ 2. ಚುನಾವಣಾ ಪ್ರಸ್ತಾವ ಶ್ರೀ ಜೆ.ಸಿ. ಮಾಧುಸ್ವಾಮಿ, (ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು) ಅವರು:- ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಗಳ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ: ) 265001ನೇ ನಿಯಮದ ಅನುಸಾರವಾಗಿ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು 2) 268(1)ನೇ ನಿಯಮದ ಅನುಸಾರವಾಗಿ ಅಂದಾಜುಗಳ ಸಮಿತಿಗೆ ಹದಿನೆಂಟು ಜನ ಸದಸ್ಯರನ್ನು 3) 2710ನೇ ನಿಯಮದ ಅನುಸಾರವಾಗಿ ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು 4) 2720ನೇ ನಿಯಮದ ಅನುಸಾರವಾಗಿ ಹಕ್ಕುಬಾಧ್ಯತೆಗಳ ಸಮಿತಿಗೆ ಒಂಭತ್ತು ಜನ ಸದಸ್ಯರನ್ನು .2/.. 5) 6) 7 8) 9) -:2 ;- 2771ನೇ ನಿಯಮದ ಅನುಸಾರವಾಗಿ ಅಧೀನ ಶಾಸನ ರಚನಾ ಸಮಿತಿಗೆ ಹದಿನೈದು ಜನ ಸದಸ್ಯರನ್ನು 281ನೇ ನಿಯಮದ ಅನುಸಾರವಾಗಿ ಸರ್ಕಾರಿ ಭರವಸೆಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು 283061ನೇ ನಿಯಮದ ಅನುಸಾರವಾಗಿ ಖಾಸಗಿ ವಿಧೇಯಕಗಳ ಹಾಗೂ ನಿರ್ಣಯಗಳ ಸಮಿತಿಗೆ ಹತ್ತು ಜನ ಸದಸ್ಯರನ್ನು 286ನೇ ನಿಯಮದ ಅನುಸಾರವಾಗಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಗೆ ಹದಿನೈದು ಜನ ಸದಸ್ಯರನ್ನು 288ನೇ ನಿಯಮದ ಅನುಸಾರವಾಗಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಹದಿನೈದು ಜನ ಸದಸ್ಯರನ್ನು 10) 370(2)ನೇ ನಿಯಮದ ಅನುಸಾರವಾಗಿ ವಸತಿ ಸೌಕರ್ಯಗಳ ಸಮಿತಿಗೆ ಹನ್ನೆರಡು ಜನ ಸದಸ್ಯರನ್ನು ಚುನಾಯಿಸಬೇಕೆಂದು ಕೋರುವುದು. 3. ಶಾಸನ ರಚನೆ 1ವಿಧೇಯಕಗಳನ್ನು ಮಂಡಿಸುವುದು . ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ್‌ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ವ್ಯವಸ್ಥೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. * ತೆ/.. 1) 2) 2. ಶ್ರೀ ಕೆ.ಎಸ್‌. ಈಶ್ವರಪ್ಪ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಬಿ.ಸಿ. ಪಾಟೀಲ್‌ (ಮಾನ್ಯ ಕೃಷಿ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಕೆ.ಆರ್‌. ರಮೇಶ್‌ ಕುಮಾರ್‌, ಹೆಚ್‌.ಕೆ. ಪಾಟೀಲ್‌, ಕೆ.ಜೆ. ಜಾರ್ಜ್‌, ಡಾ. ಅಜಯ್‌ ಧರ್ಮನಸಿಂಗ್‌ ಹಾಗೂ ಇತರರು - ವಿವಿಧ ಧಾನ್ಯಗಳ, ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್‌, ಔಷಧಿ ಸೇರಿದಂತೆ ಇತರೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಬದುಕು ಶೋಚನೀಯವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ. ಶ್ರೀಯುತರುಗಳಾದ ಹೆಚ್‌.ಡಿ. ರೇವಣ್ಣ, ಹೆಚ್‌.ಡಿ. ಕುಮಾರ ಸ್ವಾಮಿ, ಸಿ.ಎನ್‌. ಬಾಲಕೃಷ್ಣ, ಸಿ.ಎಸ್‌. ಪುಟ್ಟರಾಜು ಹಾಗೂ ಕೆ.ಎಸ್‌. ಲಿಂಗೇಶ್‌ - ರಾಜ್ಯದಲ್ಲಿ ಪ್ರಗತಿ ಹಂತದಲ್ಲಿರುವ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದೇಶವನ್ನು ಹೊರಡಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. sdf 1) 2) 3) 4) 5) 6) 1) 14 2- 5. ಗಮನ ಸೆಳೆಯುವ ಸೂಚನೆಗಳು ಶ್ರೀ ಎಚ್‌.ಕೆ. ಪಾಟೀಲ್‌ ಅವರು - ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಮಹಾಕೂಟ ಶಿವಯೋಗಿ ಮಂದಿರದ ಬಳಿ ನದಿ ಸ್ನಾನಕ್ಕೆ ಅಗತ್ಯ ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಅವರು - ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಸಾರ್ವಜನಿಕ ಗ್ರಂಥಾಲಯಕ್ಕೆ ಸುಸಜ್ಜಿತವಾದ ಕಟ್ಟಡ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಜಿ. ಸೋಮಶೇಖರ್‌ ರೆಡ್ಡಿ ಅವರು - ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಸೇವಾ ಪ್ರಮಾಣ ಪತ್ರ, ಗುರುತಿನ ಜೇಟಿಯನ್ನು ನೀಡಿ, ಸೇವಾ ಭದ್ರತೆಯನ್ನು ಘೋಷಿಸಿ, ಗೌರವ ಧನವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಿ ಪ್ರಾಥ ಶ್ರೀ ಪ್ರಿಯಾಂಕ ಖರ್ಗೆ ಅವರು - ಚಿತ್ತಾಪುರ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನ ವಸತಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ವಿಧಾನಸಭಾ ಕ್ಷೇತ್ರದ ಅರಸಿಕೆರೆ ತಾಲ್ಲೂಕಿನ ಜಾವಗಲ್‌ನಲ್ಲಿ ಹಾಲಿಯಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಡಾ. ಕೆ. ಶ್ರೀನಿವಾಸಮೂರ್ತಿ ಅವರು - ನೆಲಮಂಗಲ ನಗರಸಭೆ ವ್ಯಾಪ್ತಿಯಲ್ಲಿ ಹೆಣ್ಣು ಮಕ್ಕಳ ವಿದ್ಯಾರ್ಥಿ ವಸತಿ ನಿಲಯದ ನಿರ್ಮಾಣದ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಪಿ.ಟಿ. ಪರಮೇಶ್ವರ ನಾಯ್ಕ್‌ ಅವರು - ವಿಜಯನಗರ ಜಿಲ್ಲೆಯ ಹಡಗಲಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಭೂ ಪರಿಹಾರ ನೀಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. “a 5/ .. 8) 9) 10) 11) 12) 1) ಶ್ರೀ ಅಮರೇಗೌಡ ಪಾಟೀಲ್‌ ಬಯ್ಯಾಪುರ್‌ ಅವರು - “ನಮ್ಮ ಗ್ರಾಮ ನಮ್ಮ ರಸ್ತೆ” ಯೋಜನೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾರ್ಯಕ್ರಮದ ಹಣ ಬಿಡುಗಡೆಯಲ್ಲಿ ಉಂಟಾಗಿರುವ ತಾರತಮ್ಯದ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಟಿ. ರಘುಮೂರ್ತಿ ಅವರು - ಚಳ್ಳಕೆರೆ ನಗರದ ಸ್ತಂ ನಿವಾಸಿಗಳಿಗೆ ವಸತಿ ಇಲಾಖೆಯು ಒಳಚರಂಡಿ ಮಂಡಳಿಯ ಮುಖಾಂತರ ಮಂಜೂರು ಮಾಡಿರುವ ಮನೆಗಳ ಕಾಮಗಾರಿಯ ಪ್ರಗತಿಯು ಕುಂಠಿತವಾಗಿರುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಸಿ. ಪುಟ್ಟರಂಗಶೆಟ್ಟಿ ಅವರು - ಚಾಮರಾಜನಗರ ವ್ಯಾಪ್ತಿಯ ಪಾಚಪ್ಪ ಸರ್ಕಲ್‌ನಿಂದ ರಾಮಸಮುದ್ರದವರೆಗಿನ ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಜಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಬೀದರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೀನುಗಾರಿಕಾ ವಿಶ್ವವಿದ್ಯಾನಿಲಯವನ್ನು ಮಂಗಳೂರಿಗೆ ಸ್ಥಳಾ೦ತರಿಸುವ ಬಗ್ಗೆ ಮಾನ್ಯ ಮೀನುಗಾರಿಕೆ, ಬ೦ದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ ಕೆ. ಶೆಟ್ಟಿ ಅವರು - ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಹೊನ್ನಾವರ ವ್ಯಾಪ್ತಿಯಲ್ಲಿನ ಕೊಡ್ಕಣಿ-ಹೈಗಳ್‌-ಕುರ್ವೆ, ಬೋಗಿಬೈಲ್‌-ಉಪ್ಪಿನಪಟ್ಟಣ ಹಾಗೂ ಗಂಗಾವಳಿ- ಮಂಜುಗುಣಿ ಸೇತುವೆಗಳ ನಿರ್ಮಾಣ ಕಾಮಗಾರಿಯನ್ನು ಶೀಘವಾಗಿ ಪೂರ್ಣಗೊಳಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. 6. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಕೆ. ಅನ್ನದಾನಿ ಅವರು - ಮಂಡ್ಯ ಸಕ್ಕರೆ ಕಾರ್ಬಾನೆಯನ್ನು ಖಾಸಗೀಕರಣಗೊಳಿಸುವುದನ್ನು ಸ್ಥಗಿತಗೊಳಿಸಿ ಸರ್ಕಾರಿ ಸ್ಟಾಮ್ಯದ ಒಡೆತನದಲ್ಲಿಯೇ ಮುಂದುವರೆಸುವ ಬಗ್ಗೆ ದಿನಾಂಕ:14.09.2021ರ ಶೂನ್ಯವೇಳೆಯಲ್ಲಿ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಇ. ಈ. -16 ;- 2) ಶ್ರೀ ಜೆಎನ್‌. ಗಣೇಶ್‌ ಅವರು - ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಘೋಷಣೆ ಮಾಡುವುದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಸಮಿತಿ ರಚನೆ ಮಾಡಿರುವ ಬಗ್ಗೆ ದಿನಾಂಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 3) ಶ್ರೀ ಎ.ಟಿ. ರಾಮಸ್ಪಾಮಿ ಅವರು - ಭಾರಿ ಪ್ರಮಾಣದ ಸರ್ಕಾರಿ ಜಮೀನುಗಳು ಸುಳ್ಳು ದಾಖಲೆಗಳ ಮೂಲಕ ಭೂಗಳ್ಳರ ಪಾಲಾಗುತ್ತಿರುವ ಬಗ್ಗೆ ದಿನಾಂಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು) ಅ) ಆ) ಇ) ಶ್ರೀ ಅ) ಆ) , ಶ್ರೀ ಅ) ಆ) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾ೦ಕ 17ನೇ ಸೆಪ್ಟೆಂಬರ್‌, 2021 (ಸಮಯ: ಬೆಳಿಗ್ಗೆ 10.30 ಗಂಟೆಗೆ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಐದನೇ ಪಟ್ಟಿ ವರ್ಗಾವಣೆಗೊಂಡ ಪ್ರಶ್ನೆ:- ದಿನಾಂಕ: 15.09.2021ರ 3ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ಹಾಲಪ್ಪ ಹರತಾಳ್‌ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 32(67)) ಲಿಖಿತ ಮೂಲಕ ಉತ್ತರಿಸುವ ಪಕ್ನೆಗಳು : ಐದನೇ ಪಟ್ಟಿ 2. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- 2021ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಹಾಗೂ ವಿಧೇಯಕವನ್ನು ಮಂಡಿಸುವುದು. ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು: 2021ನೇ ಸಾಲಿನ ಕರ್ನಾಟಕ ಪೊಲೀಸು (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಹಾಗೂ ವಿಧೇಯಕವನ್ನು ಮಂಡಿಸುವುದು. ಮಾನ್ಯ ಕಂದಾಯ ಸಚಿವರು ಯೋಜನೆ ಹ IL ವಿಧೇಯಕವನ್ನು ಪರ್ಯಾಲೋಚಿಸುವುದು ಮತು ಅಂಗೀಕರಿಸುವುದು 1. ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಬಂದಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ದಂಡ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಬಂದೀಖಾನೆ ಅಭಿವೃದ್ಧಿ ಮಂಡಳಿ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಕೆ.ಆರ್‌. ರಮೇಶ್‌ ಕುಮಾರ್‌, ಹೆಚ್‌.ಕೆ. ಪಾಟೀಲ್‌, ಕೆ.ಜೆ. ಜಾರ್ಜ್‌, ಡಾ. ಅಜಯ್‌ ಧರ್ಮಸಿಂಗ್‌ ಹಾಗೂ ಇತರರು - ವಿವಿಧ ಧಾನ್ಯಗಳ, ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್‌, ಔಷಧಿ ಸೇರಿದಂತೆ ಇತರೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಬದುಕು ಶೋಚನೀಯವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. 2) ಶ್ರೀಯುತರುಗಳಾದ ಹೆಚ್‌.ಡಿ. ರೇವಣ್ಣ, ಹೆಚ್‌.ಡಿ. ಕುಮಾರ ಸ್ಟಾಮಿ, ಸಿ.ಎನ್‌. ಬಾಲಕೃಷ್ಣ, ಸಿ.ಎಸ್‌. ಪುಟ್ಟರಾಜು ಹಾಗೂ ಕೆ.ಎಸ್‌. ಲಿಂಗೇಶ್‌ - ರಾಜ್ಯದಲ್ಲಿ ಪ್ರಗತಿ ಹಂತದಲ್ಲಿರುವ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದೇಶವನ್ನು ಹೊರಡಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ತಿ. 2) 3) 4) ೨) 6) 1) 3 2- 4. ಗಮನ ಸೆಳೆಯುವ ಸೂಚನೆಗಳು ಶ್ರೀ ಪ್ರಿಯಾಂಕ ಖರ್ಗೆ ಅವರು - ಚಿತ್ತಾಪುರ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನ ವಸತಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಪಿ.ಟಿ. ಪರಮೇಶ್ವರ ನಾಯ್ಕ್‌ ಅವರು - ವಿಜಯನಗರ ಜಿಲ್ಲೆಯ ಹಡಗಲಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಎಂ ಭೂ ಪರಿಹಾರ ನೀಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. IC ಶ್ರೀ ಎಸ್‌. ಆರ್‌. ಶ್ರೀನಿವಾಸ್‌ (ವಾಸು) ಅವರು - ತುಮಕೂರು ಜಿಲ್ಲಾ ಗುಬ್ಬಿ ತಾಲ್ಲೂಕಿನಲ್ಲಿ ಬಗರ್‌ ಹುಕುಂ ಸಮಿತಿ ರಚನೆಯ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಎಸ್‌. ಸೋಮಲಿಂಗಪ್ಪ ಅವರು - ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ತುಂಗಭದ್ರಾ ನದಿ ಅಂಚಿನಲ್ಲಿರುವ ವಿವಿಧ ಗ್ರಾಮಗಳ ಜನರಿಗೆ ಮೊಸಳೆ ಹಾವಳಿಯಿಂದ ಉಂಟಾಗುತ್ತಿರುವ ತೊಂದರೆಯ ಬಗ್ಗೆ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಎಂ ಕೃಷ್ಣಪ್ಪ (ಬೆಂಗಳೂರು ದಕ್ಷಿಣ) ಅವರು - ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬೆಂಗಳೂರು ವಿಭಾಗವು ಪ್ಯಾಕೇಜ್‌-3ಬಿ ರಡಿಯಲ್ಲಿ ಕೈಗೊಂಡಿರುವ ಬನ್ನೇರುಘಟ್ಟದಿ೦ದ ಜಿಗಣಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ರಿಜ್ಞಾನ್‌ ಅರ್ಷದ್‌ ಅವರು - ಶಿವಾನಂದ ವೃತ್ತದಲ್ಲಿ ನಿರ್ಮಾಣ ಹಂತದಲ್ಲಿರುವ ಗ್ರೇಡ್‌ ಸಪರೇಟರ್‌ ಕಾಮಗಾರಿಯ ವಿಳಂಬದಿಂದ ಜನಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ಡಾ. ಬಿ.ಆರ್‌. ಅ೦ಬೇಡ್ಕರ್‌ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಗಳಿಂದ ವಿವಿಧ ಸೌಲಭ್ಯವನ್ನು ನೀಡಲು ನಿಗದಿಪಡಿಸಿರುವ ಗುರಿಯಲ್ಲಿನ ವ್ಯತ್ಕಾಸವನ್ನು ಸರಿಪಡಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. dhl. 8) 9) ಶ್ರೀ ಈ ತುಕಾರಾಂ ಅವರು - ರಾಜ್ಯದಲ್ಲಿ ಗಣಿ ಚಟುವಟಿಕೆಗಳಿಂದ ಬಾಧಿತವಾದ ಪ್ರದೇಶಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ದೇಶನಗಳನುಸಾರ ಆದೇಶ ಹೊರಡಿಸುವ ಬಗ್ಗೆ ಮಾನ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ನಿಸರ್ಗ ನಾರಾಯಣ ಸ್ವಾಮಿ ಎಲ್‌.ಎನ್‌. ಅವರು - ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಜಯಪುರ ಮತ್ತು ತೂಬಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೂಲಭೂತ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 20ನೇ ಸೆಪ್ಟೆಂಬರ್‌, 2021 (ಐಟಂ 3(1) ರಲ್ಲಿ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ ಎಧೇಯಕಗಳನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲಾಭಿವೃದ್ಧಿ ಸಚಿವರು) ಅವರು:- ಅ) 2021ನೇ ಸಾಲಿನ ಚಾಣಕ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kkla. kar.nic.in/assemblyflob/lob. htm 1) 2) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 20ನೇ ಸೆಪ್ಟೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಆರನೇ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಆರನೇ £6 ದಿ & ಸತ್ತ! 2. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಕೆ.ಆರ್‌. ರಮೇಶ್‌ ಕುಮಾರ್‌, ಹೆಚ್‌.ಕೆ. ಪಾಟೀಲ್‌, ಕೆ.ಜೆ. ಜಾರ್ಜ್‌, ಡಾ. ಅಜಯ್‌ ಧರ್ಮಸಿಂಗ್‌ ಹಾಗೂ ಇತರರು - ವಿವಿಧ ಧಾನ್ಯಗಳ, ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್‌, ಔಷಧಿ ಸೇರಿದಂತೆ ಇತರೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಬದುಕು ಶೋಚನೀಯವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ಶ್ರೀಯುತರುಗಳಾದ ಹೆಚ್‌.ಡಿ. ರೇವಣ್ಣ, ಹೆಚ್‌.ಡಿ. ಕುಮಾರ ಸ್ಥಾಮಿ, ಸಿ.ಎನ್‌. ಬಾಲಕೃಷ್ಣ, ಸಿ.ಎಸ್‌. ಪುಟ್ಟರಾಜು ಹಾಗೂ ಕೆ.ಎಸ್‌. ಲಿಂಗೇಶ್‌ - ರಾಜ್ಯದಲ್ಲಿ ಪ್ರಗತಿ ಹಂತದಲ್ಲಿರುವ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದೇಶವನ್ನು ಹೊರಡಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಡಿ ಸಃ 3. 1. -:2 :- 3. ಶಾಸನ ರಚನೆ 1.ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಪೊಲೀಸು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು ) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. *ಡಿ/.. 2) ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು ) ಅವರು:- ಅ) 2021ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತ್ರೀ ಎನ್‌. ನಾಗರಾಜು ಎಂ.ಟಿ.ಬಿ. (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2021ನೇ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆ೦ದು ಸೂಚಿಸುವುದು. ಶ್ರೀ ಎನ್‌. ನಾಗರಾಜು ಎಂ.ಟಿ.ಬಿ. (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಗಮನ ಸೆಳೆಯುವ ಸೂಚನೆಗಳು ಶ್ರೀ ಪ್ರಿಯಾಂಕ ಖರ್ಗೆ ಅವರು - ಚಿತ್ತಾಪುರ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನ ವಸತಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ರಿಜ್ಜಾನ್‌ ಅರ್ಷದ್‌ ಅವರು - ಶಿವಾನ೦ದ ವೃತ್ತದಲ್ಲಿ ನಿರ್ಮಾಣ ಹಂತದಲ್ಲಿರುವ ಗ್ರೇಡ್‌ ಸಪರೇಟರ್‌ ಕಾಮಗಾರಿಯ ವಿಳಂಬದಿಂದ ಜನಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. kh. 3) 4) ೨) 6) 7) 8) 9) 14 :- ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ಡಾ. ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಗಳಿಂದ ವಿವಿಧ ಸೌಲಭ್ಯವನ್ನು ನೀಡಲು ನಿಗದಿಪಡಿಸಿರುವ ಗುರಿಯಲ್ಲಿನ ವ್ಯತ್ಕಾಸವನ್ನು ಸರಿಪಡಿಸುವ ಬಗ್ಗೆ ಮಾನ್ಯ ಸಮಾಜ ಕಲ್ಮಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ನಿಸರ್ಗ ನಾರಾಯಣ ಸ್ಥಾಮಿ ಎಲ್‌.ಎನ್‌. ಅವರು - ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಜಯಪುರ ಮತ್ತು ತೂಬಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೂಲಭೂತ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಜಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಪಿ. ಮಂಜುನಾಥ್‌ ಮತ್ತು ಅನಿಲ್‌ ಚಿಕ್ಕಮಾದು ಅವರುಗಳು - ನಾಗರಹೊಳೆ ಹಾಗೂ ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳ ಕಾಡಂಚಿನ ಪ್ರದೇಶಗಳಲ್ಲಿ ಆನೆಗಳ ದಾಳಿಯನ್ನು ತಡೆಗಟ್ಟಲು ರೈಲ್ವೆ ಬ್ಯಾರಿಕೇಟ್‌ ಅಳವಡಿಸುವ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿರುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ರಾಮಪ್ಪ, ಅವರು - ಹರಿಹರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಭೈರನಪಾದ ಏತ ನೀರಾವರಿ ಯೋಜನೆಯ ಕಾಮಗಾರಿಗೆ ತಡೆಹಿಡಿದಿರುವ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಶಿವಾನಂದ ಪಾಟೀಲ ಅವರು - ರಾಜ್ಯದ ರೈತರಿಗೆ ಪತ್ತಿನ ಸಹಕಾರಿ ಸಂಘಗಳ ಮೂಲಕ ಕೃಷಿ ಸಾಲಗಳ ವಿತರಣೆ ಮೇಲೆ ಪತ್ತಿನ ಸಂಸ್ಥೆಗಳಿಗೆ ಬಡ್ಡಿ ಸಹಾಯಧನ ದರ ನಿಗದಿಪಡಿಸಿ ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸಿ, ಬ್ಯಾಂಕುಗಳಿಗೆ ಮಾರ್ಜಿನ್‌ ಹೆಚ್ಚಿಸುವ ಬಗ್ಗೆ ಮಾನ್ಯ ಸಹಕಾರ ಸಜಿವರ ಗಮನ ಸೆಳೆಯುವುದು. ಶ್ರೀ ಉಮಾನಾಥ್‌ ಎ. ಕೋಟ್ಯಾನ್‌ ಅವರು - ರಾಜ್ಯದ ತುಳು ಭಾಷೆಯನ್ನು ಸಂವಿಧಾನದ ಎ೦ಟನೇ ಪರಿಚ್ಛೇದದಲ್ಲಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಮಾಡುವ ಮೂಲಕ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಸಕಾಲಿಕ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಡಾ. ಹೆಚ್‌.ಡಿ. ರಂಗನಾಥ್‌ ಅವರು - ತುಮಕೂರು ಶಾಖಾ ನಾಲೆಯಿಂದ ಕುಣಿಗಲ್‌ಗೆ ನಿಗದಿಯಾಗಿರುವ ಪ್ರಮಾಣದಲ್ಲಿ ನೀರು ಲಭ್ಯವಾಗದೆ ಈ ಭಾಗದ ಜನ-ಜಾನುವಾರುಗಳಿಗೆ ಕುಡಿಯಲು, ಬಡ ರೈತರ ಕೃಷಿ ಚಟುವಟಿಕೆಗಳಿಗೆ ನೀರಿನ ಅಭಾವ ಉಂಟಾಗಿರುವುದರಿಂದ ಫೀಡರ್‌ ಲಿಂಕ್‌ ಕೆನಾಲ್‌/ಪೈಪ್‌ ೈನ್‌ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. 45:37 «. 10) 11) 12) 13) 14) 15) 16) 15 ;- ಶ್ರೀ ಎನ್‌. ಹೆಚ್‌. ಶಿವಶಂಕರ ರೆಡ್ಡಿ ಅವರು - ಕರ್ನಾಟಕ ರಾಜ್ಯದ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ವಿಶ್ವವಿದ್ಯಾಲಯಗಳಲ್ಲಿ ನಿವೃತ್ತ ಬೋಧಕರಿಗೆ ನೀಡುವ ನಿವೃತ್ತಿ ವೇತನ ಹಾಗೂ ನಿಧನ ಹೊಂದಿದ ಬೋಧಕರ ಕುಟುಂಬದವರಿಗೆ ನೀಡುವ ಕುಟುಂಬ ನಿವೃತ್ತಿ ವೇತನದಲ್ಲಿ ಆಗುತ್ತಿರುವ ತಾರತಮ್ಯವನ್ನು ಸರಿಪಡಿಸುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಬಿ. ಪಾಟೀಲ ಅವರು - ಶ್ರೀ ರಾಘವೇಂದ್ರ ಔರಾದ್‌ಕರ್‌ ವರದಿಯಿಂದ ರಾಜ್ಯದ ಪೊಲೀಸ್‌ ಇಲಾಖೆಯ ಸಿಬ್ಬಂದಿಗಳಿಗೆ ಅನ್ಯಾಯವಾಗಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಡಾ. ಅಂಜಲಿ ಹೇಮಂತ್‌ ನಿಂಬಾಳ್ಕಾರ್‌ ಅವರು - ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರಿವು ಯೋಜನೆಯಡಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಂಜೂರು ಮಾಡಲಾಗುತ್ತಿದ್ದ ಶೈಕ್ಷಣಿಕ ಸಾಲವನ್ನು ಸ್ಥಗಿತಗೊಳಿಸಿರುವುದರಿ೦ದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಹಜ್‌ ಮತ್ತು ವಕ್ಫ್‌ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಶುಶ್ರೂಷಕರಿಗೆ ಆದ್ಯತೆ ನೀಡಿ ಆಯ್ಕೆ ಮಾಡುವ ಸೌಲಭ್ಯವನ್ನು ಬಿ.ಬಿ.ಎಂ.ಪಿ. ಆಶ್ರಯದಲ್ಲಿ ಕಾರ್ಯನಿರ್ವಹಿಸಿ, ಉದ್ಯೋಗಕ್ಕಾಗಿ ಅರ್ಜಿಗಳನ್ನು ಸಲ್ಲಿಸಿರುವ ಶುಶ್ರೂಷಕರಿಗೂ ಸಹ ಅನ್ವಯಿಸುವಂತೆ ಪ್ರತ್ಯೇಕ ವ್ಯವಸ್ಥೆ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಪೊರೇಟ್‌ ಸಂಸ್ಥೆಗಳಲ್ಲಿ ಕಬ್ಬಡ್ಡಿ ಕ್ರೀಡಾ ಪಟುಗಳಿಗೆ ನಿರ್ದಿಷ್ಟ ಉದ್ಯೋಗಗಳನ್ನು ಕಾಯ್ದಿರಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ್‌ ಅವರು - ಕಿತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭೀಕರ ಮಳೆ ಮತ್ತು ಪ್ರವಾಹದಿಂದ ಹಾಳಾದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿಗಳ ಮರು ನಿರ್ಮಾಣಕ್ಕೆ ಬೆಳಗಾವಿ ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿರುವ ಎನ್‌.ಡಿ.ಆರ್‌.ಎಫ್‌./ಎಸ್‌.ಡಿ.ಆರ್‌.ಎಫ್‌. ಅನುದಾನವನ್ನು ಬಳಕೆ ಮಾಡಲು ಅನುಮತಿ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ಗಣಿ ಮತ್ತು ಭೂ ವಿಜ್ಞಾನದಲ್ಲಿ ಭಾರಿ ಪ್ರಮಾಣದಲ್ಲಿ ತೆರಿಗೆ ಹಣ ಸೋರಿಕೆಯಾಗುತ್ತಿರುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ೩ 6/ .. 17) 18) 19) 20) ಶ್ರೀ ಯಶವಂತರಾಯಗೌಡ ದೊಡ್ಡನಗೌಡ ಪಾಟೀಲ್‌ ಅವರು - ರಾಜ್ಯದಲ್ಲಿ ಟಿ.ವಿ, ಫ್ರಿಜ್‌, ದ್ವಿಚಕ್ರ ವಾಹನ ಕುಟುಂಬಗಳ ಪಡಿತರ ಚೀಟಿಯನ್ನು ರದ್ದು ಮಾಡುವುದಾಗಿ ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಬಗ್ಗೆ ಹಾಗೂ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆ ಹರದನಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಸಿದ್ದರಾಮಯ್ಯ, ಅಮರೇಗೌಡ ಎಲ್‌. ಪಾಟೀಲ್‌ ಬಯ್ಯಾಪುರ, ಬಸನಗೌಡ ತುರುವಿಹಾಳ್‌ ಹಾಗೂ ಇತರರು - ರಾಯಚೂರು ಜಿಲ್ಲೆಯ ಬರಪೀಡಿತ ತಾಲ್ಲೂಕುಗಳಾದ ಮಸ್ಕಿ, ಮಾನ್ವಿ, ದೇವದುರ್ಗ, ಲಿಂಗಸುಗೂರು, ಸಿಂಧನೂರು, ರಾಯಚೂರು ಮತ್ತು ಸಿರವಾರ ಭಾಗದ ಜನರ ಬದುಕನ್ನು ಸುಧಾರಿಸಲು ತುರ್ತಾಗಿ ಎನ್‌.ಆರ್‌.ಬಿ.ಸಿ.-5ಎ ಯೋಜನೆಯನ್ನು ಕೈಗೆತ್ತಿಕೊಳ್ಳಲು ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಹೈಬ್ರಿಡ್‌-ಜರ್ಸಿ ತಳಿಯ ಕರುಗಳನ್ನು ಸಾಕಲು ರೈತರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಗೋ ಕಾಯ್ದೆಯನ್ನು ಮರು ಪರಾಮರ್ಶಿಸಿ ದೇಸಿ ಕರುಗಳಿಗೆ ಮಾತ್ರ ಸೀಮಿತವಾಗುವಂತೆ ಮಾಡುವ ಬಗ್ಗೆ ಹಾಗೂ ತಾಲ್ಲೂಕಿಗೆ ಒಂದರಂತೆ ಗೋ ಶಾಲೆ ತೆರೆಯುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 5. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಕೆ. ಅನ್ನದಾನಿ ಅವರು - ಮಂಡ್ಯ ಸಕ್ಕರೆ ಕಾರಾನೆಯನ್ನು ಖಾಸಗೀಕರಣಗೊಳಿಸುವುದನ್ನು ಸ್ಥಗಿತಗೊಳಿಸಿ ಸರ್ಕಾರಿ ಸ್ಥಾಮ್ಯದ ಒಡೆತನದಲ್ಲಿಯೇ ಮುಂದುವರೆಸುವ ಬಗ್ಗೆ ದಿನಾಂಕ:14.09.2021ರ ಶೂನ್ಯವೇಳೆಯಲ್ಲಿ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಹಾಗೂ ಶ್ರೀ ಜೆ.ಎನ್‌. ಗಣೇಶ್‌ ಅವರು - ಕಂಪ್ಲಿ ನಗರದಲ್ಲಿರುವ ಸಕ್ಕರೆ ಕಾರ್ಯಾನೆಯ ಕಾರ್ಯಾಚರಣೆ ಸ್ಥಗಿತಗೊಂಡಿರುವ ಬಗ್ಗೆ ದಿನಾಂಕ:17.09.2021ರಂದು ಏಳನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 65(87)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಗ 2) ಶ್ರೀ ಎ.ಟಿ. ರಾಮಸ್ವಾಮಿ ಅವರು - ಭಾರಿ ಪ್ರಮಾಣದ ಸರ್ಕಾರಿ ಜಮೀನುಗಳು ಸುಳ್ಳು ದಾಖಲೆಗಳ ಮೂಲಕ ಭೂಗಳ್ಳರ ಪಾಲಾಗುತ್ತಿರುವ ಬಗ್ಗೆ ದಿನಾ೦ಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 3) ಶ್ರೀ ಜೆ.ಎನ್‌. ಗಣೇಶ್‌ ಅವರು - ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಘೋಷಣೆ ಮಾಡುವುದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಸಮಿತಿ ರಚನೆ ಮಾಡಿರುವ ಬಗ್ಗೆ ದಿನಾಂಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಥ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು 2) 1) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 21ನೇ ಸೆಪ್ಟೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಸ ಏಳನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಏಳನೇ ಪ 2. ವರದಿಗಳನ್ನೊಪ್ಪಿಸುವುದು ಶ್ರೀ ಕೆ. ರಘುಪತಿ ಭಟ್‌ (ಅಧ್ಯಕ್ಷರು, ಸರ್ಕಾರಿ ಭರವಸೆಗಳ ಸಮಿತಿ) ಅವರು ಕರ್ನಾಟಕ ವಿಧಾನ ಸಭೆಯ ಸರ್ಕಾರಿ ಭರವಸೆಗಳ ಸಮಿತಿಯ 2020-21ನೇ ಸಾಲಿನ ಹತ್ತು ಮತ್ತು ಹನ್ನೊಂದನೇ ವರದಿಗಳನ್ನೊಪ್ಪಿಸುವುದು. ಶ್ರೀ ಎಸ್‌. ಕುಮಾರ ಬಂಗಾರಪ್ಪ (ಅಧ್ಯಕ್ಷರು, ಅಧೀನ ಶಾಸನ ರಚನಾ ಸಮಿತಿ) ಅವರು ಕರ್ನಾಟಕ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ 2020-21ನೇ ಸಾಲಿನ ಐವತ್ತೊಂದನೇ ವರದಿಯನ್ನೊಪ್ಪಿಸುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ರೇವಣ್ಣ, ಹೆಚ್‌.ಡಿ. ಕುಮಾರ ಸ್ವಾಮಿ, ಸಿ.ಎನ್‌. ಬಾಲಕೃಷ್ಣ, ಸಿ.ಎಸ್‌. ಪುಟ್ಟರಾಜು ಹಾಗೂ ಕೆ.ಎಸ್‌. ಲಿಂಗೇಶ್‌ - ರಾಜ್ಯದಲ್ಲಿ ಪ್ರಗತಿ ಹಂತದಲ್ಲಿರುವ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದೇಶವನ್ನು ಹೊರಡಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 2/ .. 2) 3) 4) l. 2. ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣ ಬೈರೇಗೌಡ, ಡಿಕೆ. ಶಿವಕುಮಾರ್‌, ಹೆಚ್‌.ಕೆ. ಪಾಟೀಲ್‌ ಹಾಗೂ ಶ್ರೀಮತಿ ಸೌಮ್ಯ ರೆಡ್ಡಿ - ಮೈಸೂರಿನ ಚಾಮುಂಡಿಪುರದ ರಿಂಗ್‌ ರಸ್ತೆ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ಥೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸದೆ, ಸಾಂತ್ವನ ಕೇಂದ್ರಕ್ಕೆ ಕರೆದೊಯ್ಯದೆ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳದಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ ಡಾ. ಅಜಯ್‌ ಧರ್ಮಸಿಂಗ್‌, ಪಿಯಾಂಕ ಖರ್ಗೆ, ಬಸನಗೌಡ ದದ್ದಲ್‌, ಜೆ.ಎನ್‌. ಗಣೇಶ್‌ ಹಾಗೂ ಇತರರು - ಕಲ್ಯಾಣ ಕರ್ನಾಟಕದ ಶೈಕ್ಷಣಿಕ, ಸಾಮಾಜಿಕ, ಆರೋಗ್ಯ, ಆರ್ಥಿಕ ಹಾಗೂ ಇನ್ನಿತರೆ ಅಭಿವೃದ್ಧಿ ವಿಚಾರಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ಕುಮಾರ ಸ್ವಾಮಿ, ಹೆಚ್‌.ಡಿ. ರೇವಣ್ಣ, ಸಿ.ಎಸ್‌. ಪುಟ್ಟರಾಜು, ಕೆ.ಎಸ್‌. ಲಿಂಗೇಶ್‌ ಹಾಗೂ ಇತರರು - ರಾಜ್ಯದಲ್ಲಿ ಮುಂಗಾರಿನಲ್ಲಿ ಬಿದ್ದ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳಿಗೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯುಂಟಾಗಿರುವುದರಿಂದ ಪರಿಹಾರವನ್ನು ವಿತರಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 4. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. BF ss 3 :- ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. (> 6 ಆರಗ ಜ್ಞಾನೇಂದ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಪೊಲೀಸು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎನ್‌. ನಾಗರಾಜು ಎಂ.ಟಿ.ಬಿ. (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2021ನೇ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎನ್‌. ನಾಗರಾಜು ಎಂ.ಟಿ.ಬಿ. (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌, ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲಾಭಿವೃದ್ಧಿ ಸಚಿವರು) ಅವರು:- ಅ) 2021ನೇ ಸಾಲಿನ ಚಾಣಕ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಡೆ, 2) 3) 4) 5) 6) 7) -24 ;- 5. ಗಮನ ಸೆಳೆಯುವ ಸೂಚನೆಗಳು ಶ್ರೀ ಪ್ರಿಯಾಂಕ ಖರ್ಗೆ ಅವರು - ಚಿತ್ತಾಪುರ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನ ವಸತಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ದ್ದಿಪಡಿಸುವ ಬಗ್ಗೆ ಮಾನ್ಕ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ರಿಜ್ಜಾನ್‌ ಅರ್ಷದ್‌ ಅವರು - ಶಿವಾನಂದ ವೃತ್ತದಲ್ಲಿ ನಿರ್ಮಾಣ ಹಂತದಲ್ಲಿರುವ ಗ್ರೇಡ್‌ ಸಪರೇಟರ್‌ ಕಾಮಗಾರಿಯ ವಿಳಂಬದಿಂದ ಜನಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ಡಾ. ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಗಳಿಂದ ವಿವಿಧ ಸೌಲಭ್ಯವನ್ನು ನೀಡಲು ನಿಗದಿಪಡಿಸಿರುವ ಗುರಿಯಲ್ಲಿನ ವ್ಯತ್ಯಾಸವನ್ನು ಸರಿಪಡಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ನಿಸರ್ಗ ನಾರಾಯಣ ಸ್ಥಾಮಿ ಎಲ್‌.ಎನ್‌. ಅವರು - ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಜಯಪುರ ಮತ್ತು ತೂಬಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೂಲಭೂತ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಪಿ. ಮಂಜುನಾಥ್‌ ಮತ್ತು ಅನಿಲ್‌ ಚಿಕ್ಕಮಾದು ಅವರುಗಳು - ನಾಗರಹೊಳೆ ಹಾಗೂ ಬಂಡೀಪುರ ರಾಷ್ಟೀಯ ಉದ್ಯಾನವನಗಳ ಕಾಡಂಚಿನ ಪ್ರದೇಶಗಳಲ್ಲಿ ಆನೆಗಳ ದಾಳಿಯನ್ನು ತಡೆಗಟ್ಟಲು ರೈಲ್ವೆ ಬ್ಯಾರಿಕೇಟ್‌ ಅಳವಡಿಸುವ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿರುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ರಾಮಪ್ಪ ಅವರು - ಹರಿಹರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಭೈರನಪಾದ ಏತ ನೀರಾವರಿ ಯೋಜನೆಯ ಕಾಮಗಾರಿಗೆ ತಡೆಹಿಡಿದಿರುವ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಶಿವಾನಂದ ಪಾಟೀಲ ಅವರು - ರಾಜ್ಯದ ರೈತರಿಗೆ ಪತ್ತಿನ ಸಹಕಾರಿ ಸಂಘಗಳ ಮೂಲಕ ಕೃಷಿ ಸಾಲಗಳ ವಿತರಣೆ ಮೇಲೆ ಪತ್ತಿನ ಸಂಸ್ಥೆಗಳಿಗೆ ಬಡ್ಡಿ ಸಹಾಯಧನ ದರ ನಿಗದಿಪಡಿಸಿ ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸಿ, ಬ್ಯಾಂಕುಗಳಿಗೆ ಮಾರ್ಜಿನ್‌ ಹೆಚ್ಚಿಸುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. »5/., 8) 9) 10) 11) 12) 13) 14) -15 ;- ಶ್ರೀ ಉಮಾನಾಥ್‌ ಎ. ಕೋಟ್ಯಾನ್‌ ಅವರು - ರಾಜ್ಯದ ತುಳು ಭಾಷೆಯನ್ನು ಸಂವಿಧಾನದ ಎ೦ಟನೇ ಪರಿಚ್ಛೇದದಲ್ಲಿ ಸೇರಿಸಲು ಕೇ೦ದ್ರ ಸರ್ಕಾರಕ್ಕೆ ಒತ್ತಡ ಮಾಡುವ ಮೂಲಕ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಸಕಾಲಿಕ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಡಾ. ಹೆಚ್‌.ಡಿ. ರಂಗನಾಥ್‌ ಅವರು - ತುಮಕೂರು ಶಾಖಾ ನಾಲೆಯಿಂದ ಕುಣಿಗಲ್‌ಗೆ ನಿಗದಿಯಾಗಿರುವ ಪ್ರಮಾಣದಲ್ಲಿ ನೀರು ಲಭ್ಯವಾಗದೆ ಈ ಭಾಗದ ಜನ-ಜಾನುವಾರುಗಳಿಗೆ ಕುಡಿಯಲು, ಬಡ ರೈತರ ಕೃಷಿ ಚಟುವಟಿಕೆಗಳಿಗೆ ನೀರಿನ ಅಭಾವ ಉಂಟಾಗಿರುವುದರಿಂದ ಫೀಡರ್‌ ಲಿಂಕ್‌ ಕೆನಾಲ್‌/ಪೈಪ್‌ ೈನ್‌ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸುವ ಬಗ್ಗೆ ಮಾನ್ಯ ಜಲಸ೦ಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌. ಹೆಚ್‌. ಶಿವಶಂಕರ ರೆಡ್ಡಿ ಅವರು - ಕರ್ನಾಟಕ ರಾಜ್ಯದ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ವಿಶ್ವವಿದ್ಯಾಲಯಗಳಲ್ಲಿ ನಿವೃತ್ತ ಬೋಧಕರಿಗೆ ನೀಡುವ ನಿವೃತ್ತಿ ವೇತನ ಹಾಗೂ ನಿಧನ ಹೊಂದಿದ ಬೋಧಕರ ಕುಟುಂಬದವರಿಗೆ ನೀಡುವ ಕುಟುಂಬ ನಿವೃತ್ತಿ ವೇತನದಲ್ಲಿ ಆಗುತ್ತಿರುವ ತಾರತಮ್ಯವನ್ನು ಸರಿಪಡಿಸುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಬಿ. ಪಾಟೀಲ ಅವರು - ಶ್ರೀ ರಾಘವೇಂದ್ರ ಔರಾದ್‌ಕರ್‌ ವರದಿಯಿಂದ ರಾಜ್ಯದ ಪೊಲೀಸ್‌ ಇಲಾಖೆಯ ಸಿಬ್ಬಂದಿಗಳಿಗೆ ಅನ್ಯಾಯವಾಗಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಡಾ. ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಅವರು - ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರಿವು ಯೋಜನೆಯಡಿ ಅಲ್ಲಸಂಖ್ಯಾತ ವಿದ್ಯಾರ್ಥಿಗಳಿಗೆ ಮಂಜೂರು ಮಾಡಲಾಗುತ್ತಿದ್ದ ಶೈಕ್ಷಣಿಕ ಸಾಲವನ್ನು ಸ್ಥಗಿತಗೊಳಿಸಿರುವುದರಿಂದ ಎದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ [a ಶ್ರ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಶುಶ್ರೂಷಕರಿಗೆ ಆದ್ಯತೆ ನೀಡಿ ಆಯ್ಕೆ ಮಾಡುವ ಸೌಲಭ್ಯವನ್ನು ಬಿ.ಬಿ.ಎಂ.ಪಿ. ಆಶ್ರಯದಲ್ಲಿ ಕಾರ್ಯನಿರ್ವಹಿಸಿ, ಉದ್ಯೋಗಕ್ಕಾಗಿ ಅರ್ಜಿಗಳನ್ನು ಸಲ್ಲಿಸಿರುವ ಶುಶ್ರೂಷಕರಿಗೂ ಸಹ ಅನ್ವಯಿಸುವಂತೆ ಪ್ರತ್ಯೇಕ ವ್ಯವಸ್ಥೆ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಪೊರೇಟ್‌ ಸಂಸ್ಥೆಗಳಲ್ಲಿ ಕಬ್ಬಡ್ಡಿ ಕ್ರೀಡಾ ಪಟುಗಳಿಗೆ ನಿರ್ದಿಷ್ಟ ಉದ್ಯೋಗಗಳನ್ನು ಕಾಯ್ದಿರಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. .6/.. 15) 16) 17) 18) 19) 20) 21) -26:- ಶ್ರೀ ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ್‌ ಅವರು - ಕಿತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭೀಕರ ಮಳೆ ಮತ್ತು ಪ್ರವಾಹದಿ೦ದ ಹಾಳಾದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿಗಳ ಮರು ನಿರ್ಮಾಣಕ್ಕೆ ಬೆಳಗಾವಿ ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿರುವ ಎನ್‌.ಡಿ.ಆರ್‌.ಎಫ್‌./ಎಸ್‌.ಡಿ.ಆರ್‌.ಎಫ್‌. ಅನುದಾನವನ್ನು ಬಳಕೆ ಮಾಡಲು ಅನುಮತಿ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ಗಣಿ ಮತ್ತು ಭೂ ವಿಜ್ಞಾನದಲ್ಲಿ ಭಾರಿ ಪ್ರಮಾಣದಲ್ಲಿ ತೆರಿಗೆ ಹಣ ಸೋರಿಕೆಯಾಗುತ್ತಿರುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಶ್ಠಲಗೌಡ ಪಾಟೀಲ್‌ ಅವರು - ರಾಜ್ಯದಲ್ಲಿ ಟಿ.ವಿ. ಫ್ರಿಜ್‌, ದ್ವಿಚಕ್ರ ವಾಹನ ಕುಟುಂಬಗಳ ಪಡಿತರ ಚೀಟಿಯನ್ನು ರದ್ದು ಮಾಡುವುದಾಗಿ ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಬಗ್ಗೆ ಹಾಗೂ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆ ಹರದನಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಕ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಸಿದ್ದರಾಮಯ್ಯ, ಅಮರೇಗೌಡ ಎಲ್‌. ಪಾಟೀಲ್‌ ಬಯ್ಯಾಹುರ, ಬಸನಗೌಡ ತುರುವಿಹಾಳ್‌ ಹಾಗೂ ಇತರರು - ರಾಯಚೂರು ಜಿಲ್ಲೆಯ ಬರಪೀಡಿತ ತಾಲ್ಲೂಕುಗಳಾದ ಮಸ್ಕಿ, ಮಾನ್ವಿ, ದೇವದುರ್ಗ, ಲಿಂಗಸುಗೂರು, ಸಿಂಧನೂರು, ರಾಯಚೂರು ಮತ್ತು ಸಿರವಾರ ಭಾಗದ ಜನರ ಬದುಕನ್ನು ಸುಧಾರಿಸಲು ತುರ್ತಾಗಿ ಎನ್‌.ಆರ್‌.ಬಿ.ಸಿ.-5ಎ ಯೋಜನೆಯನ್ನು ಕೈಗೆತ್ತಿಕೊಳ್ಳಲು ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಹೈಬ್ರಿಡ್‌-ಜರ್ಸಿ ತಳಿಯ ಕರುಗಳನ್ನು ಸಾಕಲು ರೈತರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಗೋ ಕಾಯ್ದೆಯನ್ನು ಮರು ಪರಾಮರ್ಶಿಸಿ ದೇಸಿ ಕರುಗಳಿಗೆ ಮಾತ್ರ ಸೀಮಿತವಾಗುವಂತೆ ಮಾಡುವ ಬಗ್ಗೆ ಹಾಗೂ ತಾಲ್ಲೂಕಿಗೆ ಒಂದರಂತೆ ಗೋ ಶಾಲೆ ತೆರೆಯುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ ಕೇಶವ ಶೆಟ್ಟಿ ಅವರು - ವಿದ್ಯಾರ್ಥಿಗಳ ಹಿತದೃಷ್ಟಿಯಿ೦ದ ಉತ್ತರ ಕನ್ನಡ ಜಿಲ್ಲೆಗೆ ವಿಶ್ವವಿದ್ಯಾಲಯವನ್ನು ಮ೦ಜೂರು ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ ಸಚಿವರ ಗಮನ ಸೆಳೆಯುವುದು. ನ 1) 2) 3) 4) 6. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಕೆ. ಅನ್ನದಾನಿ ಅವರು - ಮಂಡ್ಯ ಸಕ್ಕರೆ ಕಾರ್ಯಾನೆಯನ್ನು ಖಾಸಗೀಕರಣಗೊಳಿಸುವುದನ್ನು ಸ್ಥಗಿತಗೊಳಿಸಿ ಸರ್ಕಾರಿ ಸ್ವಾಮ್ಯದ ಒಡೆತನದಲ್ಲಿಯೇ ಮುಂದುವರೆಸುವ ಬಗ್ಗೆ ದಿನಾ೦ಕ:14.09.2021ರ ಶೂನ್ಯವೇಳೆಯಲ್ಲಿ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಹಾಗೂ ಶ್ರೀ ಜೆ.ಎನ್‌. ಗಣೇಶ್‌ ಅವರು - ಕಂಪ್ತಿ ನಗರದಲ್ಲಿರುವ ಸಕ್ಕರೆ ಕಾರಾನೆಯ ಕಾರ್ಯಾಚರಣೆ ಸ್ಥಗಿತಗೊಂಡಿರುವ ಬಗ್ಗೆ ದಿನಾ೦ಕ:17.09.2021ರಂದು ಐದನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 65(87)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ಭಾರಿ ಪ್ರಮಾಣದ ಸರ್ಕಾರಿ ಜಮೀನುಗಳು ಸುಳ್ಳು ದಾಖಲೆಗಳ ಮೂಲಕ ಭೂಗಳ್ಳರ ಪಾಲಾಗುತ್ತಿರುವ ಬಗ್ಗೆ ದಿನಾ೦ಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಜೆಎನ್‌. ಗಣೇಶ್‌ ಅವರು - ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಘೋಷಣೆ ಮಾಡುವುದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಸಮಿತಿ ರಚನೆ ಮಾಡಿರುವ ಬಗ್ಗೆ ದಿನಾ೦ಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು - “ಪ್ರಧಾನ ಮಂತ್ರಿ ಅವಾಸ್‌ ಯೋಜನೆ”ಯ ಬಗ್ಗೆ ದಿನಾಂಕ: 20.09.2021ರ ಆರನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 85(1507)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 22ನೇ ಸೆಪ್ಟಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಎಂಟನೇ ಪಟ್ಟಿ ಆ) ವರ್ಗಾವಣೆಗೊಂಡ ಪ್ರಶ್ನೆ:- 1. ದಿನಾ೦ಕ: 13.09.2021ರ 1ನೇ : ಮಾನ್ಯ ಕೃಷಿ ಸಚಿವರು ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ಗುತ್ತೇದಾರ್‌ ಸುಭಾಷ್‌ ರುಕ್ಮಯ್ಯ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 3(136) 2. ದಿನಾಂಕ: 21.09.2021ರ 7ನೇ ಮಾನ್ಯ ಗ್ರಾಮೀಣಾಭಿವೃದ್ಧಿ ಪಟ್ಟಿಯಿಂದ ವರ್ಗಾವಣೆಗೊಂಡ ಮತ್ತು ಪಂಚಾಯತ್‌ ರಾಜ್‌ ಶ್ರೀ ರವಿ ಸಿ.ಟಿ. ಇವರ ಚುಕ್ಕೆ ಸಚಿವರು ಗುರುತಿನ ಪ್ರಶ್ನೆ ಸಂಖ್ಯೆ 101(1815) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಎ೦ಟನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಅನುಪಾಲನಾ ಲೆಕ್ಕಪರಿಶೋಧನಾ ವರದಿಯನ್ನು (2021ನೇ ವರ್ಷದ ವರದಿ ಸಂಖ್ಯೆ3) ಸಭೆಯ ಮುಂದಿಡುವುದು. ಗೆ 3. ಅರ್ಜಿಯನ್ನೊಪ್ಪಿಸುವುದು ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ (ಮಾನ್ಯ ಸದಸ್ಕರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಯನ್ನು ಒಪ್ಪಿಸುವುದು: 1) 2) 3) 4) ಗೌರಿಬಿದನೂರು ತಾಲ್ಲೂಕಿಗೆ ಹೆಬ್ಬಾಳ, ನಾಗಾವರ ಸಂಸ್ಕರಿಸಿದ ನೀರು ಸರಿಯಾಗಿ ಪೂರೈಕೆ ಆಗದಿರುವ ಬಗ್ಗೆ. 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ಧರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣ ಬೈರೇಗೌಡ, ಡಿ.ಕೆ. ಶಿವಕುಮಾರ್‌, ಹೆಚ್‌.ಕೆ. ಪಾಟೀಲ್‌ ಹಾಗೂ ಶ್ರೀಮತಿ ಸೌಮ್ಯ ರೆಡ್ಡಿ - ಮೈಸೂರಿನ ಚಾಮುಂಡಿಪುರದ ರಿಂಗ್‌ ರಸ್ತೆ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ಥೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸದೆ, ಸಾಂತ್ಸನ ಕೇಂದಕ್ಕೆ ಕರೆದೊಯ್ಯದೆ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳದಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ. ಅಜಯ್‌ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ, ಬಸನಗೌಡ ದದ್ದಲ್‌, ಜೆ.ಎನ್‌. ಗಣೇಶ್‌ ಹಾಗೂ ಇತರರು - ಕಲ್ಯಾಣ ಕರ್ನಾಟಕದ ಶೈಕ್ಷಣಿಕ, ಸಾಮಾಜಿಕ, ಆರೋಗ್ಯ, ಆರ್ಥಿಕ ಹಾಗೂ ಇನ್ನಿತರೆ ಅಭಿವೃದ್ಧಿ ವಿಚಾರಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ಸಾಮಿ, ಹೆಚ್‌.ಡಿ. ಕುಮಾರ ಸ್ಟಾಮಿ, ಹೆಚ್‌.ಡಿ. ರೇವಣ್ಣ, ಸಿ.ಎಸ್‌. ಪುಟ್ಟರಾಜು, ಕೆಎಸ್‌. ಲಿಂಗೇಶ್‌ ಹಾಗೂ ಇತರರು - ರಾಜ್ಯದಲ್ಲಿ ಮುಂಗಾರಿನಲ್ಲಿ ಬಿದ್ದ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳಿಗೆ ಹಾಗೂ ಸಾರ್ವಜನಿಕ ಆಸ್ಥಿ ಪಾಸ್ತಿಗಳಿಗೆ ಹಾನಿಯುಂಟಾಗಿರುವುದರಿಂದ ಪರಿಹಾರವನ್ನು ವಿತರಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣ ಬೈರೇಗೌಡ, ಡಿ.ಕೆ. ಶಿವಕುಮಾರ್‌, ಹೆಚ್‌.ಕೆ. ಪಾಟೀಲ್‌ ಹಾಗೂ ಡಾ. ಅಜಯ್‌ ಧರ್ಮಸಿಂಗ್‌ - ರಾಜ್ಯದಲ್ಲಿ ಇತ್ತೀಚೆಗೆ ಸಂಬಂಧಿಸಿದ ಕೋವಿಡ್‌-19ರ ಎರಡನೇ ಅಲೆಯಿಂದ ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸಿದ್ದು, ಈ ಸಾಂಕ್ರಾಮಿಕ ಕಾಯಿಲೆಯಿಂದ ಮರಣ ಹೊಂದಿದ ಕುಟುಂಬ ಸದಸ್ಯರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. °° 3/ .. 3) ಇಂತಿ 2 ಶ್ರೀಯುತರುಗಳಾದ ಕೆ.ಎಂ. ಶಿವಲಿಂಗೇಗೌಡ, ಎಸ್‌.ಆರ್‌. ಶ್ರೀನಿವಾಸು (ವಾಸು), ಡಾ. ಹೆಚ್‌.ಡಿ. ರಂಗನಾಥ್‌, ಕೆ.ಎಸ್‌. ಲಿಂಗೇಶ್‌, ಗೂಳಿಹಟ್ಟ ಡಿ. ಶೇಖರ್‌ ಹಾಗೂ ಇತರರು -- ರಾಜ್ಯದಲ್ಲಿ ಕಾಡು ಗೊಲ್ಲ ಉಪ ಪಂಗಡಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 5. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಎನ್‌. ನಾಗರಾಜು ಎಂ.ಟಿ.ಬಿ. (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2021ನೇ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗಗಳ (ತಿದ್ದುಪಡಿ) ವಿಧೇಯಕವನ್ನು ಪಂರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎನ್‌. ನಾಗರಾಜು ಎಂ.ಟಿ.ಬಿ. (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು;- ಅ) 2021ನೇ ಸಾಲಿನ ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ಗಮನ ಸೆಳೆಯುವ ಸೂಚನೆಗಳು ಶ್ರೀ ರಿಜ್ಜಾನ್‌ ಅರ್ಷದ್‌ ಅವರು - ಶಿವಾನಂದ ವೃತ್ತದಲ್ಲಿ ನಿರ್ಮಾಣ ಹಂತದಲ್ಲಿರುವ ಗ್ರೇಡ್‌ ಸಪರೇಟರ್‌ ಕಾಮಗಾರಿಯ ವಿಳಂಬದಿಂದ ಜನಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎ ಂಡ/., 2) 3) 4) ೨) 6) 7) 8) 9) 26 ;- ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ಡಾ. ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಗಳಿಂದ ವಿವಿಧ ಸೌಲಭ್ಯವನ್ನು ನೀಡಲು ನಿಗದಿಪಡಿಸಿರುವ ಗುರಿಯಲ್ಲಿನ ವ್ಯತ್ಯಾಸವನ್ನು ಸರಿಪಡಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ ಕೇಶವ ಶೆಟ್ಟ ಅವರು - ವಿದ್ಯಾರ್ಥಿಗಳ ಹಿತದೃಷ್ಟಿಯಿ೦ದ ಉತ್ತರ ಕನ್ನಡ ಜಿಲ್ಲೆಗೆ ವಿಶ್ವವಿದ್ಯಾಲಯವನ್ನು ಮ೦ಜೂರು ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಎ. ಹ್ಯಾರಿಸ್‌ ಅವರು - ಬೆ೦ಗಳೂರು ನಗರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ವಾರಸುದಾರರಿಲ್ಲದ ವಾಹನಗಳ ನಿಲುಗಡೆಯಿ೦ದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಇಂತಹ ವಾಹನಗಳ ನಿರ್ವಹಣೆಗೆ ಸೂಕ್ತ ಕಾನೂನು ರೂಪಿಸುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌.ಎ. ರವಿಸುಬ್ರಮಣ್ಯ ಅವರು - ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರದಿಂದ ತೊಂದರೆಗೊಳಗಾಗಿರುವ ಠೇವಣಿದಾರರಿಗೆ ಠೇವಣಿ ಮೊತ್ತವನ್ನು ಬಡ್ಡಿ ಸಮೇತ ಕಾಲಬದ್ಧ ಸಮುಯದಲ್ಲಿ ಹಿ೦ದಿರುಗಿಸಲು ಹಾಗೂ ಈ ಸಂಬಂಧದ ಆಡಿಟ್‌ ರಿಪೋರ್ಟ್‌ನ್ನು ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಜಿ.ಟಿ. ದೇವೇಗೌಡ ಅವರು - ಮೈಸೂರು ತಾಲ್ಲೂಕಿನಲ್ಲಿ ಬಗರ್‌ ಹುಕುಂ ಸಮಿತಿ ರಚಿಸದೇ ಇರುವುದರಿಂದ ರೈತರಿಗೆ ಸಾಗುವಳಿ ಚೀಟಿ ನೀಡಲು ಸಾಧ್ಯವಾಗದೇ ಇರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ, ಶ್ರೀ ಎ.ಟಿ. ರಾಮಸ್ಥಾಮಿ ಮತ್ತು ಶ್ರೀ ಕೆ.ಎಸ್‌. ಲಿಂಗೇಶ್‌ ಅವರುಗಳು - ಮಲೆನಾಡು ಭಾಗಗಳಲ್ಲಿ ತೀವಗೊಂಡಿರುವ ಕಾಡಾನೆಗಳ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಭೀಮಾನಾಯ್ಕ ಎಸ್‌. ಅವರು - ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕೊಟ್ಟೂರು ಸೇರಿದಂತೆ 17 ಕೆರೆಗಳಿಗೆ ನೀರು ತುಂಬಿಸುವ ನೀರಾವರಿ ಯೋಜನೆಯ ಅನುಷ್ಠಾನವು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಎಸ್‌. ಜಯರಾಂ (ಮಸಾಲಾ ಜಯರಾಂ) ಅವರು - ತುಮಕೂರು ಜಿಲ್ಲೆಯ ತುರುವೆಕೆರೆ ತಾಲ್ಲೂಕು ಕಛೇರಿಯ ಕಟ್ಟಡವು ಶಿಥಿಲಗೊಂಡು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವುದರಿಂದ ಮಿನಿ ವಿಧಾನಸೌಧ ನಿರ್ಮಾಣದ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 2 25/4, 10) 11) 12) 13) 14) 15) 16) 17) 15 :- ಶ್ರೀ ಕೌಜಲಗಿ ಮಹಾಂತೇಶ್‌ ಶಿವಾನಂದ್‌ ಅವರು - ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಯಮಕನಮರಡಿಯ ಹತ್ತರಗಿ ಗ್ರಾಮದಲ್ಲಿ ಐಟಿಐ ಕಾಲೇಜಿನ ಕಾಮಗಾರಿಯ ಪ್ರಗತಿಯ ಬಗ್ಗೆ ಮಾನ್ಯ ಕಾರ್ಮಿಕ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ನಗರದಲ್ಲಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಏಕ ವಸತಿ ನಿವೇಶನಕ್ಕೆ ಅನುಮೋದನೆಯನ್ನು ಪಡೆದುಕೊಂಡು ನಗರ/ಗ್ರಾಮೀಣ ಭೂಮಾಪನ ಇಲಾಖೆಯಿಂದ ಕಾನೂನು ಬಾಹಿರವಾಗಿ ಮಾರಾಟ ಮಾಡಿರುವ ಬಗ್ಗೆ ತನಿಖೆ ನಡೆಸಲು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ನಗರಾಭಿವೃದ್ಧಿ w ಲ್ಗೆ ಎ ಡ್‌ ಸೃ) Nn ಬಿ ಲ ಸಚಿವರ ಗಮನ ಸೆಳೆಯುವುದು. ಶ್ರೀ ರಾಮಲಿಂಗಾರೆಡ್ಡಿ ಅವರು - ಪೊಲೀಸ್‌ ಸಿಬ್ಬಂದಿಗಳು ಸಂಚಾರ ಉಲ್ಲಂಘನೆ ಮಾಡಿದ ವಾಹನಗಳನ್ನು ತಡೆಗಟ್ಟುವ ಸಂದರ್ಭದಲ್ಲಿ ಅಪಘಾತವಾಗುತ್ತಿರುವ ಬಗ್ಗೆ ಹಾಗೂ ಬೆಂಗಳೂರು ನಗರದಲ್ಲಿ ಸಾರ್ವಜನಿಕರ ವಾಹನಗಳ ಟೋಯಿಂಗ್‌ ವಾಹನ ಹಾಗೂ ಸ್ಟಾಟ್‌ ಪೈನ್‌ ನೀತಿಯಿಂದ ಸಾರ್ವಜನಿಕರಿಗೆ ತೊ೦ದರೆಯಾಗುತ್ತಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ದೇವಾನಂದ್‌ ಫುಲಸಿಂಗ್‌ ಚವ್ಹಾಣ್‌ ಅವರು - ವಿಜಯಪುರ ಜಿಲ್ಲೆಯಲ್ಲಿ ನೂತನವಾಗಿ ಘೋಷಣೆ ಮಾಡಿರುವ ಚಡಚಣ ತಾಲ್ಲೂಕಿನಲ್ಲಿ ಸಬ್‌ರಿಜಿಸ್ಟಾರ್‌ ಕಛೇರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು - ಹೊಸಕೋಟೆ ಪಟ್ಟಣದ ಒಳಚರಂಡಿ ಕಾಮಗಾರಿಯ ವಿಳಂಬದಿಂದ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಯ ಬಗ್ಗೆ ಮಾನ್ಯ ನಗರಾಭಿವೃದ್ದಿ ಸಚಿವರ ಗಮನ ಸೆಳೆಯುವುದು. ಶ್ರೀ ಸಿದ್ದು ಸವದಿ ಅವರು - ರಾಜ್ಯದಲ್ಲಿನ ನೇಕಾರರಿಗೆ 1% ರಿಂದ 3% ರಂತೆ ನೀಡಲಾಗಿರುವ ಕ್ಯಾಶ್‌ ಕ್ರೆಡಿಟ್‌ ಸಾಲವನ್ನು ಮನ್ನಾ ಮಾಡುವ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಚಂದ್ರಪ್ಪ ಅವರು - ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿ ಗ್ರಾಮದಲ್ಲಿ ಕಾಮಗಾರಿ ಪೂರ್ಣಗೊಂಡಿರುವ 66 ಕೆ.ವಿ. ಉಪ ಕೇಂದ್ರಕ್ಕೆ ವಿದ್ಯುತ್‌ ಸಂಪರ್ಕವನ್ನು ಕಲ್ಪಿಸುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಎ. ಮಂಜುನಾಥ್‌ ಮತ್ತು ಡಾ. ಕೆ. ಶ್ರೀನಿವಾಸಮೂರ್ತಿ ಅವರುಗಳು - ನವ ಬೆಂಗಳೂರು ಯೋಜನೆಯಡಿಯಲ್ಲಿ ಘನತ್ಯಾಜ್ಯ ವಿಲೇವಾರಿಯಿಂದಾಗಿ ಬಾಧಿತಗೊಂಡಿರುವ ಪ್ರದೇಶಗಳಿಗೆ ಮೂಲಭೂತ ಸೌಲಭ್ಯವನ್ನು ಒದಗಿಸಲು ತಡೆಹಿಡಿದಿರುವ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು, ೬. 6/ .. 18) 19) 20) 21) 99) 23) 24) -26 :- ಶ್ರೀ ಆನಂದ ಸಿದ್ದು ನ್ಯಾಮಗೌಡ ಅವರು - ಜಮಖಂಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾವಳಗಿ ಹೋಬಳಿಯಲ್ಲಿನ 110 ಕೆ.ವಿ. ಸ್ಟೇಷನ್‌ಗೆ 40 ಮೆಘಾವ್ಯಾಟ್‌ಗಿ೦ತಲೂ ಅಧಿಕ ವಿದ್ಯುತ್‌ನ್ನು ಸರಬರಾಜು ಮಾಡಲು ಹಾಗೂ ಚಿಕ್ಕಲಕಿ ಗ್ರಾಮದಲ್ಲಿ ಹೊಸದಾಗಿ 220 ಕೆ.ವಿ. ಸ್ಟೇಷನ್‌ ಪ್ರಾರಂಭಿಸುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಮನ ಸೆಳೆಯುವುದು. ಶ್ರೀ ಸಂಜೀವ್‌ ಮಠಂದೂರು ಅವರು - ಕರ್ನಾಟಕ ಭೂ ಕ೦ದಾಯ ಕಾಯ್ದೆ 1964ರ ಕಲಂ 94ಸಿ ಮತ್ತು 94ಸಿಸಿ ಅಡಿಯಲ್ಲಿ ಅನಧಿಕೃತ ವಾಸದ ಮನೆಗಳನ್ನು ಸಕ್ರಮಗೊಳಿಸಲಾದ ಫಲಾನುಭವಿಗಳಿಗೆ 30%40ರ ಮನೆಗಳನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌. ಹಾಲಪ್ಪ ಹರತಾಳು ಅವರು - ರಾಜ್ಯದಲ್ಲಿ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಹಾಗೂ ಅರೆಕಾಲಿಕ ಉಪನ್ಯಾಸಕರುಗಳಿಗೆ ಪೂರ್ಣ ಪ್ರಮಾಣದ ಗೌರವಧನ ನೀಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆ೦ಡನ್‌ ಅವರು - ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಪಡುಬಿದ್ರಿ ಗ್ರಾಮ ಪಂಚಾಯತ್‌ಗೆ ಎಸ್‌.ಎಲ್‌.ಆರ್‌.ಎಮ್‌. ಕಸ ವಿಲೇವಾರಿ ಘಟಕ ಪ್ರಾರಂಭಿಸಲು ಜಾಗವನ್ನು ಒದಗಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಜಿವರ ಗಮನ ಸೆಳೆಯುವುದು. ಶ್ರೀ ಕೆ. ರಘುಪತಿ ಭಟ್‌ ಅವರು - ಉಡುಪಿಯ ಕೂಸಮ್ಮ ಶಂಭುಶೆಟ್ಟಿ A ಸ್ಮಾರಕ ಹಾಜಿ ಅಬ್ದುಲ್ಲ ತಾಯಿ ಮತ್ತು ಮಕ್ಕಳ ಆಸ್ಪ ಸ್ಪತ್ರೆಯ ನಿರ್ವಹಣೆಯನ್ನು ಕಾನೂನುಬಾಹಿರವಾಗಿ ಖಾಸಗಿಯವರಿಗೆ ನೀಡಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಜ.00 ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಚಳಯಾವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಮಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಟರಿ ಚಾಲಿತ ಆಟೋ ರಿಕ್ಷಾವನ್ನು ಆರ್‌.ಟಿ.ಎ೦. ವ್ಯಾಪ್ತಿಯಲ್ಲಿ ನೋಂದಣಿಗೆ ತಂದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾ ರೆಡ್ಡಿ ಅವರು - ಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ಸ್ಥಳೀಯ ಯೋಜನಾ ಪ್ರದೇಶಕ್ಕೆ ಪಸ್ತಾಪಿಸಲಾಗಿರುವ ಹೊರವರ್ತುಲ ಯೋಜನೆಯಲ್ಲಿ ಅವ್ಳೆ ಜ್ಞಾನಿಕವಾದ ರಸ್ತೆಗಳ ನಿರ್ಮಾಣವನ್ನು ಪ್ರಸ್ತಾಪಿಸಿರುವುದರಿಂದ ರೈತರು, ನಿವೇಶನದಾರರು ಹಾಗೂ ಸ್ಥಳೀಯ ನಿವಾಸಿಗಳಿಗೆ 'ಅನಾನುಕೂಲವಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ “ಗಮನ ಸೆಳೆಯುವುದು. BT 1) 2) 3) 4) 5) 7 :- 7. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಕೆ. ಅನ್ನದಾನಿ ಅವರು - ಮಂಡ್ಯ ಸಕ್ಕರೆ ಕಾರ್ಯಾನೆಯನ್ನು ಖಾಸಗೀಕರಣಗೊಳಿಸುವುದನ್ನು ಸ್ಥಗಿತಗೊಳಿಸಿ ಸರ್ಕಾರಿ ಸ್ವಾಮ್ಯದ ಒಡೆತನದಲ್ಲಿಯೇ ಮುಂದುವರೆಸುವ ಬಗ್ಗೆ ದಿನಾ೦ಕ:14.09.2021ರ ಶೂನ್ಯವೇಳೆಯಲ್ಲಿ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಹಾಗೂ ತ್ರೀ ಜೆ.ಎನ್‌. ಗಣೇಶ್‌ ಅವರು - ಕಂಪ್ಲಿ ನಗರದಲ್ಲಿರುವ ಸಕ್ಕರೆ ಕಾರಾನೆಯ ಕಾರ್ಯಾಚರಣೆ ಸ್ಥಗಿತಗೊಂಡಿರುವ ಬಗ್ಗೆ ದಿನಾ೦ಕ:17.09.2021ರಂದು ಐದನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 65(871)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎ.ಟಿ. ರಾಮಸ್ಥಾಮಿ ಅವರು - ಭಾರಿ ಪ್ರಮಾಣದ ಸರ್ಕಾರಿ ಜಮೀನುಗಳು ಸುಳ್ಳು ದಾಖಲೆಗಳ ಮೂಲಕ ಭೂಗಳ್ಳರ ಪಾಲಾಗುತ್ತಿರುವ ಬಗ್ಗೆ ದಿನಾ೦ಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಜೆ.ಎನ್‌. ಗಣೇಶ್‌ ಅವರು - ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಘೋಷಣೆ ಮಾಡುವುದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಸಮಿತಿ ರಚನೆ ಮಾಡಿರುವ ಬಗ್ಗೆ ದಿನಾ೦ಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು - “ಪ್ರಧಾನ ಮಂತ್ರಿ ಅವಾಸ್‌ ಯೋಜನೆ”ಯ ಬಗ್ಗೆ ದಿನಾ೦ಕ: 20.09.2021ರ ಆರನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 8501507 ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಶಿವಾನಂದ ಎಸ್‌. ಪಾಟೀಲ್‌ ಅವರು - “ಲಾಲ್‌ ಬಹದ್ದೂರ್‌ ಶಾಸ್ತ್ರಿ ಅಣೆಕಟ್ಟು ಎತ್ತರ” ಎಂಬ ವಿಷಯದ ಬಗ್ಗೆ ದಿನಾಂಕ:21.09.2021ರ ಏಳನೇ ಪಟ್ಟಿಯಲ್ಲಿನ ನಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 922003) ಕ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಹಾಗೂ ಶ್ರೀಯುತರುಗಳಾದ ಶ್ರೀ ಯಶವ೦ತರಾಯಗೌಡ ವಿಠ್ಠಲಗೌಡ ಪಾಟೀಲ್‌, ಅಮರೇಗೌಡ ಎಲ್‌. ಪಾಟೀಲ್‌ ಬಯ್ಯಾಪರ, ಎ.ಎಸ್‌. ಪಾಟೀಲ್‌ (ನಡಹಳ್ಳಿ), ಮಹಾಂತೇಶ್‌ ಕೌಜಲಗಿ, ಸಿದ್ದು ಸವದಿ ಹಾಗೂ ಇತರರು ಇದೇ ವಿಷಯಕ್ಕೆ ಸಂಬಂಧಿಸಿದಂತೆ ನೀಡಿರುವ ಸೂಚನೆ ಮೇಲೆ ಅರ್ಥ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 23ನೇ ಸೆಪ್ಟೆಂಬರ್‌, 2021 (ಐಟಂ 4ರ ನಂತರ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ 1. ವಿಧೇಯಕವನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ3) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ.3) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆ೦ದು ಸೂಚಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla. kar. nic.in/assemblyflob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 23ನೇ ಸೆಪ್ಟೆಂಬರ್‌, 2021 (ಸಮಯ: ಬೆಳಿಗ್ಗೆ 10.30 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಒ೦ಭತ್ತನೇ ಇ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು 2. ಕಾರ್ಯದರ್ಶಿಯವರ ವರದಿ ಮಾನ್ಯ ರಾಜ್ಯಪಾಲರಿಂದ ಒಪ್ಪಿಗೆ ಪಡೆದ ಕರ್ನಾಟಕ ಗ್ರಾಮ ಸ್ಪರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಸಭೆಯ ಮುಂದೆ ಮಂಡಿಸುವುದು. ಕಾರ್ಯದರ್ಶಿಯವರು: ತ್ರಿ w ಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಪಟ್ಟಿಯ ರೀತ್ಯಾ. 4, ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಪೂರಕ ಅಂದಾಜುಗಳ ಮೊದಲನೇ ಕಂತಿನ ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. Df 1) 2) 3) 4) 5) 6) 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ಸದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ. ಅಜಯ್‌ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ, ಬಸನಗೌಡ ದದ್ದಲ್‌, ಜೆ.ಎನ್‌. ಗಣೇಶ್‌ ಹಾಗೂ ಇತರರು - ಕಲ್ಯಾಣ ಕರ್ನಾಟಕದ ಶೈಕ್ಷಣಿಕ, ಸಾಮಾಜಿಕ, ಆರೋಗ್ಯ, ಆರ್ಥಿಕ ಹಾಗೂ ಇನ್ನಿತರೆ ಅಭಿವೃದ್ಧಿ ವಿಚಾರಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣ ಬೈರೇಗೌಡ, ಡಿ.ಕೆ. ಶಿವಕುಮಾರ್‌, ಹೆಚ್‌.ಕೆ. ಪಾಟೀಲ್‌ ಹಾಗೂ ಡಾ. ಅಜಯ್‌ ಧರ್ಮಸಿಂಗ್‌ - ರಾಜ್ಯದಲ್ಲಿ ಇತ್ತೀಚೆಗೆ ಸಂಬಂಧಿಸಿದ ಕೋವಿಡ್‌-19ರ ಎರಡನೇ ಅಲೆಯಿಂದ ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸಿದ್ದು, ಈ ಸಾಂಕ್ರಾಮಿಕ ಕಾಯಿಲೆಯಿಂದ ಮರಣ ಹೊಂದಿದ ಕುಟುಂಬ ಸದಸ್ಯರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 0 ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ಕುಮಾರ ಸ್ವಾಮಿ, ಹೆಚ್‌.ಡಿ. ರೇವಣ್ಣ ಸಿ.ಎಸ್‌. ಪುಟ್ಟರಾಜು, ಕೆ.ಎಸ್‌. ಲಿಂಗೇಶ್‌ ಹಾಗೂ ಇತರರು - ರಾಜ್ಯದಲ್ಲಿ ಮುಂಗಾರಿನಲ್ಲಿ ಬಿದ್ದ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳಿಗೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯುಂಟಾಗಿರುವುದರಿಂದ ಪರಿಹಾರವನ್ನು ವಿತರಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಂ. ಶಿವಲಿಂಗೇಗೌಡ, ಎಸ್‌.ಆರ್‌. ಶ್ರೀನಿವಾಸು (ವಾಸು), ಡಾ. ಹೆಚ್‌.ಡಿ. ರಂಗನಾಥ್‌, ಕೆ.ಎಸ್‌. ಲಿಂಗೇಶ್‌, ಗೂಳಿಹಟ್ಟಿ ಡಿ. ಶೇಖರ್‌, ಶ್ರೀಮತಿ ಕೆ. ಪೂರ್ಣಿಮ ಹಾಗೂ ಇತರರು - ರಾಜ್ಯದಲ್ಲಿ ಕಾಡು ಗೊಲ್ಲ ಉಪ ಪಂಗಡಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಡಿ. ಕುಮಾರ ಸ್ವಾಮಿ, ಸಿ.ಎನ್‌. ಬಾಲಕೃಷ್ಣ, ಕೆ.ಎಸ್‌. ಲಿಂಗೇಶ್‌, ಹೆಚ್‌.ಡಿ. ರೇವಣ್ಣ, ಬಂಡಪ್ಪ ಖಾಶೆಂಪೂರ್‌, ಹಾಗೂ ಇತರರು - ವಿವಿಧ ಇಲಾಖೆಗಳಲ್ಲಿ ಆರ್ಥಿಕ ಇಲಾಖೆಯ ಮಾನದಂಡಗಳನ್ನು ಉಲ್ಲಂಘಿಸಿ ಜೇಷ್ಠತೆಯನ್ನು ಪಾಲಿಸದೆ ಕೆಲವೇ ಗುತ್ತಿಗೆದಾರರಿಗೆ ಹಣ ಭರವಸೆ ಪತ್ರಗಳನ್ನು ನೀಡುತ್ತಿರುವುದರಿಂದ ಸಣ್ಣ ಗುತ್ತಿಗೆದಾರರು ತೀವ್ರ ಸಂಕಷ್ಟಕ್ಕೊಳಗಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಪ್ರಿಯಾಂಕ ಖರ್ಗೆ, ಕೃಷ್ಣ ಬೈರೇಗೌಡ, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು - ರಾಜ್ಯ ಸರ್ಕಾರವು ಜೇಷ್ಠತೆ ಸ೦ರಕ್ಷಣಾ ಕಾಯ್ದೆ 2017ರ ಮೂಲಕ 1978ರಿಂದ ಎಲ್ಲಾ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಧಿಕಾರಿ/ನೌಕರರ ಜೇಷ್ಟತೆಯನ್ನು ಸ೦ರಕ್ಷಿಸಿದ್ದರೂ ಸಹ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆಯ ಮೂಲಕ ಜೇಷ್ಠತೆಗಳಿಗೆ ಭಂಗ ತರುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. * 3/ .. 1) 2) 3) 4) ೨) 6) 1) ಜಂ 1. 6. ಗಮನ ಸೆಳೆಯುವ ಸೂಚನೆಗಳು ಶ್ರೀ ರಿಜ್ವಾನ್‌ ಅರ್ಷದ್‌ ಅವರು - ಶಿವಾನಂದ ವೃತ್ತದಲ್ಲಿ ನಿರ್ಮಾಣ ಹಂತದಲ್ಲಿರುವ ಗ್ರೇಡ್‌ ಸಪರೇಟರ್‌ ಕಾಮಗಾರಿಯ ವಿಳಂಬದಿಂದ ಜನಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎನ್‌.ಎ. ಹ್ಯಾರಿಸ್‌ ಅವರು - ಬೆ೦ಗಳೂರು ನಗರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ವಾರಸುದಾರರಿಲ್ಲದ ವಾಹನಗಳ ನಿಲುಗಡೆಯಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಇಂತಹ ವಾಹನಗಳ ನಿರ್ವಹಣೆಗೆ ಸೂಕ್ತ ಕಾನೂನು ರೂಪಿಸುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌.ಎ. ರವಿಸುಬ್ರಮಣ್ಯ ಅವರು - ಶ್ರೀ ಗುರು ರಾಫ ಘವೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರದಿಂದ ತೊಂದರೆಗೊಳಗಾಗಿರುವ ಠೇವಣಿದಾರರಿಗೆ ಠೇವಣಿ ಮೊತ್ತವನ್ನು ಬಡ್ಡಿ ಸಮೇತ ಕಾಲಬದ್ಧ ಸಮುಯದಲ್ಲಿ ಹಿಂದಿರುಗಿಸಲು ಹಾಗೂ ಈ ಸಂಬಂಧದ ಆಡಿಟ್‌ ರಿಪೋರ್ಟ್‌ನ್ನು ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ನಗರದಲ್ಲಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಏಕ ವಸತಿ ' ನಿವೇಶನಕ್ಕೆ ಅನುಮೋದನೆಯನ್ನು ಪಡೆದುಕೊ೦ಡು ನಗರ/ಗ್ರಾಮೀಣ ಭೂಮಾಪನ ಇಲಾಖೆಯಿ೦ದ ಕಾನೂನು ಬಾಹಿರವಾಗಿ ಮಾರಾಟ ಮಾಡಿರುವ ಬಗ್ಗೆ ತನಿಖೆ ನಡೆಸಲು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ರಾಮಲಿಂಗಾರೆಡ್ಡಿ ಅವರು - ಪೊಲೀಸ್‌ ಸಿಬ್ಬಂದಿಗಳು ಸಂಚಾರ ಉಲ್ಲಂಘನೆ ಮಾಡಿದ ವಾಹನಗಳನ್ನು ತಡೆಗಟ್ಟುವ ಸಂದರ್ಭದಲ್ಲಿ ಅಪಘಾತವಾಗುತ್ತಿರುವ ಬಗ್ಗೆ ಹಾಗೂ ಬೆಂಗಳೂರು ನಗರದಲ್ಲಿ ಸಾರ್ವಜನಿಕರ ವಾಹನಗಳ ಟೋಯಿಂಗ್‌ ವಾಹನ ಹಾಗೂ ಸ್ಟಾಟ್‌ ಪೈನ್‌ ನೀತಿಯಿಂದ ಸಾರ್ವಜನಿಕರಿಗೆ ತೊಂದರೆಯಾಗುತಿರುವ ಬಗ್ಗೆ ಮಾನ್ಯ ಗೃಹ ಸಜಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಮ೦ಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಟರಿ ಕ ಆಟೋ ರಿಕ್ಷಾವನ್ನು ಆರ್‌.ಟಿ.ಓ. ವ್ಯಾಪ್ತಿಯಲ್ಲಿ ನೋಂದಣಿಗೆ ತಂದು ಸಾರ್ವಜನಿಕರಿಗೆ ಅನುಕೂಲ ಮಾಡಿಕ ಪವ ಬಗ್ಗೆ ಮಾನ್ಯ "ನಾರಿಗೆ ಮತ್ತು ಪರಿಶಿಷ್ಟ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಚಿಕ್ಕಬಳ್ಳಾಪುರ ಜಿಲ್ಲೆ, ಚಿ೦ತಾಮಣಿ ಸ್ಥಳೀಯ ಯೋಜನಾ ಪ್ರದೇಶಕ್ಕೆ ಪ್ರಸ್ತಾಪಿಸಲಾಗಿರುವ ಹೊರವರ್ತುಲ ಯೋಜನೆಯಲ್ಲಿ ಅವೆ ೈಜ್ಞಾನಿಕವಾದ ರಸ್ತೆಗಳ ನಿರ್ಮಾಣವನ್ನು ಪ್ರಸ್ತಾಪಿಸಿರುವುದರಿ೦ದ ರೈತರು, ನಿವೇಶನದಾರರು ಹಾಗೂ ಸ್ಥಳೀಯ ನಿವಾಸಿಗಳಿಗೆ 'ಅನಾನುಕೂಲವಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ “ಗಮನ ಸೆಳೆಯುವುದು. ಬಡೆ; 8) 9) 10) 11) 12) 13) 14) 15) 14 ;- ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಹೆಚ್‌.ಕೆ. ಪಾಟೀಲ್‌, ಅಜಯ್‌ ಧರ್ಮಸಿಂಗ್‌, ಅವರು - ರಾಜ್ಯದ ಕೆ.ಎಸ್‌.ಆರ್‌.ಟಿ.ಸಿ. ಮತ್ತು ಬಿ.ಎಂ.ಟಿ.ಸಿ. ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಆರನೇ ವೇತನ “ಆಯೋಗದ ಶಿಫಾರಸ್ಸನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ನಡೆಸಿದ ಧರಣಿಯ ಸಂದರ್ಭದಲ್ಲಿ ನೌಕರರನ್ನು ಅಮಾನತ್ತುಗೊಳಿಸಿ/ವಜಾಗೊಳಿಸುವ ಮೂಲಕ ಉಗ್ರ ಕ್ರಮ ತೆಗೆದುಕೊಂಡಿರುವ ಬೆ ಮಾನ್ಯ ಸಾರಿಗೆ ಸಜೆವರ ಗಮನ ಸೆಳೆಯುವುದು. ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಸಮಗ್ರ ಶಿಶು ಅಭಿವೃಧ್ಧಿ ಯೋಜನೆಯಲ್ಲಿ ದೀರ್ಫಾವಧಿ ಸೇವೆ ಸಲ್ಲಿಸಿರುವ ಹಾಗೂ ಕಡಿಮೆ ಅವಧಿ ಸೇವೆ ಸಲ್ಲಿಸಿದ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೀಡುತ್ತಿರುವ ಗೌರವಧನ/ಪ್ರೋತ್ಸಾಹದಲ್ಲಿ ತಾರತಮ್ಯ ಉಂಟಾಗಿರುವ ಬಗ್ಗೆ ಮಾನ್ಯ ಗಣಿ ಮತ್ತು. ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ನತಯ: ಶ್ರೀ ರಾಘವೇಂದ್ರ ಬಸವರಾಜ್‌ ಹಿಟ್ನಾಳ್‌ ಅವರು - ಹೆಬ್ಬಾಳ ಕ್ಷೇತ್ರದ ಜೋಳನಾಯಕನಹಳ್ಳಿಯಲ್ಲಿರುವ ಸಬ್‌ರಿಜಿಸ್ಟಾರ್‌ ಕಛೇರಿಗೆ ಬರಲು ಸಾರ್ವಜನಿಕರಿಗೆ ಬಸ್‌ ಸೌಕರ್ಯ ಹಾಗೂ ಮೂಲಭೂತ ಸೌಕರ್ಯಗಳಿಲ್ಲದ ಕಾರಣ ಸದರಿ ಸಬ್‌ ರಿಜಿಸ್ಟಾರ್‌ ಕಛೇರಿಯನ್ನು ಆರ್‌.ಟಿ.ನಗರಕ್ಕೆ ಸ್ಥಳಾ೦ತರಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಶ್ರೀ ಹೆಚ್‌.ಪಿ. ಮಂಜುನಾಥ್‌ ಮತ್ತು ಶ್ರೀ ಅನಿಲ್‌ ಚಿಕ್ಕಮಾದು ಅವರು - ರಾಜ್ಯದ ಹಲವು ಅರಣ್ಯ ಪ್ರದೇಶಗಳನ್ನು ರಾಷ್ಟೀಯ ಉದ್ಯಾವನವೆಂದು ಘೋಷಣೆ ಚಡ ನಂತರ ಅರಣ್ಯದಿಂದ ಹೊರಹಾಕಲ್ಪಟ್ಟ `` ಗಿರಿಜನರ ಆಃ ವಸತಿಗಾಗಿ ರಚಿಸಲಾದ ಮುಜಾಫರ್‌ ಬ್ರ ಸಮಿತಿಯ ವರದಿಯನ್ನು ಜಾರಿಗೊಳಿಸುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಮನ ಸಳೆಯುವುದು. ಡಾ. ಹೆಚ್‌.ಡಿ. ರಂಗನಾಥ್‌ ಅವರು - ರಾಜ್ಯದಲ್ಲಿ ದಿನಗೂಲಿ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರನ್ನು ಖಾಯಂಗೊಳಿಸಿ, ಸೇವಾ ಭದತೆ ಒದಗಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಸ್‌. ನಿರಂಜನ್‌ ಕುಮಾರ್‌ ಅವರು - ಗುಂಡ್ಲುಪೇಟೆ ಎಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಗ್ಗಳದಹುಂಡಿ ಹತ್ತಿರ ಜೇನಾ ಮೂಲದ ಕಂಪನಿಯು ಸ್ಥಾಪಿಸಿರುವ ಚೆಂಡು ಹೂವು ಸಂಸ್ಮರಣ ಘಟಕದ ವಾಸನೆಯಿಂದ ಗ್ರಾಮಸ್ಥರು ಅನಾರೋಗ್ಯಕ್ಕೆ ತುತ್ತಾಗಿರುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಸಂಜೀವ್‌ ಮಠಂದೂರು ಅವರು - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರ ಖದಿಂ ವರ್ಗ ಭೂಮಿಯು ತರಿ, ಭಾಗಾಯ್ತು, ಪುಂಜ ಭೂಮಿಯು ಒಂದು ಎಕರೆಗೆ ಎರಡು ಎಕರೆ ಭೂಮಿಯನ್ನಾಗಿ ಪರಿವರ್ತನೆ ಮಾಡುವುದರಿಂದ ಸಣ್ಣ ರೈತರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌. ನಾಗೇಂದ್ರ ಅವರು - ಮೈಸೂರು ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್‌ ಭವನದ ಕಾಮಗಾರಿಯನ್ನು ಶಿಘ್ರವಾಗಿ ಪೂರ್ಣಗೊಳಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. »5/ .. 16) 17) 18) 19) 20) 21) -5 2- ಶ್ರೀ ಮಹಾದೇವಪ್ಪ ಶಿವಲಿಂಗಪ್ಪ ಯಾದವಾಡ ಅವರು - ಬೆಳಗಾವಿ ಜಿಲ್ಲೆಯ ಕಟಕೋಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳು ಇತ್ಯರ್ಥವಾಗುವವರೆಗೆ ರಾಮದುರ್ಗ ತಾಲ್ಲೂಕಿನ ಉದಪುಡಿ ಗ್ರಾಮದ ಶ್ರೀ ಶಿವಸಾಗರ್‌ ಸಕ್ಕರೆ ಕಾರಾನೆಯ ಸಂಪೂರ್ಣ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಅನಿಲ್‌ ಚಿಕ್ಕಮಾದು ಅವರು - ನಾಯಕ ಜಾತಿಯ ಪರ್ಯಾಯ ಪದವಾದ ಪರಿವಾರವನ್ನು ಪರಿಶಿಷ್ಟ ಪಂಗಡದ ಪಟ್ಟಿ ಕ್ರಸಂ.38ಕ್ಕೆ ಸೇರಿಸಿದ್ದರೂ ಸಹ ಹಳೆ ಮೈಸೂರು ಪ್ರಾಂತ್ಯದಲ್ಲಿ ನಾಯಕ ಸಮಾಜದವರಿಗೆ ಜಾತಿ ಪ್ರಮಾಣ ಪತ್ರ, ಸಿಂಧುತ್ವ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಉಂಟಾಗಿರುವ ಗೊಂದಲಗಳ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ರವೀಂದ್ರ ಶೀಕಂಠಯ್ಯ ಅವರು - ಮಂಡ್ಯ ಜಿಲ್ಲೆಯ ಸುತ್ತಮುತ್ತಲಿನ ಜನರು ಮನೆಗಳನ್ನು ನಿರ್ಮಿಸಲು ಕಲ್ಲು ಹಾಗೂ ಜಲ್ಲಿ ಕಲ್ಲಿನ ಅವಶ್ಯಕತೆ ಇರುವುದರಿಂದ ಜಿಲ್ಲೆಯಲ್ಲಿ ಸ್ಥಗಿತಗೊಳಿಸಿರುವ ಕಲ್ಲು ಗಣಿಗಾರಿಕೆಯನ್ನು ಪುನರ್‌ ಪ್ರಾರಂಭಿಸಿ ಸಾರ್ವಜನಿಕರಿಗೆ ಅನುಕೂಲಮಾಡಿಕೊಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ. ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಂ. ನಿಂಬಣ್ಣವರ್‌ ಅವರು - ಕಲಘಟಗಿ ತಾಲ್ಲೂಕಿನ ಜಿನ್ನೂರ ಮತ್ತು ಧಾರವಾಡ ತಾಲ್ಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ಆರ್‌.ಎಂ.ಎಸ್‌. ಯೋಜನೆಯಡಿ ಮಂಜೂರಾಗಿರುವ ಪ್ರೌಢಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಡಾ. ಭರತ್‌ ಶೆಟ್ಟಿ ವೈ. ಅವರು - ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಬಿ.ಪಿ.ಎಲ್‌ ಪಡಿತರ ಜೇಟಿ ಹೊಂದಿರುವ ಸ್ಥಿತಿವಂತರ ಕುಟುಂಬಗಳು ಸಾಕಷ್ಟು ಸವಲತ್ತುಗಳನ್ನು ಪಡೆದುಕೊಳ್ಳುತ್ತಿರುವುದನ್ನು ಪರಿಗಣಿಸಿ ಬಿ.ಪಿ.ಎಲ್‌ ಪಡಿತರ ಚೀಟಿಯನ್ನು ರದ್ದುಪಡಿಸಿರುವುದರಿ೦ದ ನೈಜ ಅರ್ಹ ಫಲಾನುಭವಿಗಳು ಪಡಿತರ ಸೌಲಭ್ಯ, ಆರೋಗ್ಯ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಬಸವರಾಜ್‌ ದಡೇಸಗೂರ್‌ ಅವರು - ಕೊಪ್ಪಳ ಜಿಲ್ಲೆ ವ್ಯಾಪ್ತಿಯ ವಿವಿಧ ತಾಲ್ಲೂಕುಗಳಲ್ಲಿ ಮಳೆ ಬಾರದೆ ಬೆಳೆಗಳು ಹಾಳಾಗುತ್ತಿರುವುದರಿ೦ದ ಪಂಪ್‌ಸೆಟ್‌ಗಳು ಹಾಗೂ ಕೊಳವೆ ಬಾವಿಗಳ ಮೂಲಕ ರೈತರ ಜಮೀನುಗಳಿಗೆ ನೀರುಣಿಸಲು ಅನುಕೂಲವಾಗುವಂತೆ ಹನ್ನೆರಡು ಗಂಟೆಯವರೆಗೆ ವಿದ್ಯುತ್‌ ಸರಬರಾಜನ್ನು ವಿಸ್ತರಿಸುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. .೮/ .. 22) 23) 24) 1) 2) 3) 4) -2೮ ;- ಶ್ರೀ ಸಾ.ರಾ. ಮಹೇಶ್‌ ಅವರು - ಕೆ.ಆರ್‌. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುಂಚನಕಟ್ಟೆಯ ಸುತ್ತಮುತ್ತಲಿನ ರೈತರು ಬೆಳೆದ ಕಬ್ಬಿಗೆ ಸರ್ಕಾರಿ ಕಾರ್ವಾನೆಯ ಅಭಾವವಿರುವುದರಿಂದ ಸ್ಥಗಿತಗೊಂಡಿರುವ ಶ್ರೀರಾಮ ಸಕ್ಕರೆ ಕಾರ್ಯಾನೆಯನ್ನು ಕೂಡಲೇ ಪ್ರಾರಂಭಿಸುವ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಲಕ್ಷ್ಮೀ ಆರ್‌. ಹೆಬ್ಬಾಳಕರ್‌ ಅವರು - ಬೆಳಗಾವಿ ಗ್ರಾಮೀಣ ಮತಕ್ಷೇತ್ರ ವ್ಯಾಪ್ತಿಯ ಮೋದಗಾ ಗ್ರಾಮದ ಶ್ರೀ ಮಾರುತಿ ದೇವಸ್ಥಾನಕ್ಕೆ ಸಂಬಂಧಿಸಿದ ಹೊನ್ನಿಹಾಳ ಗ್ರಾಮದ ಜಮೀನನ್ನು ಕಾನೂನು ಉಲ್ಲಂಘಿಸಿ, ಖಾಸಗಿ ವ್ಯಕ್ತಿಗಳ ಹೆಸರನ್ನು ಪಹಣಿಯಲ್ಲಿ ನಮೂದಿಸಿ ಭೂಪರಿವರ್ತನೆ ಮಾಡಿರುವ ವಿಷಯದ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಈ. ತುಕಾರಾಮ್‌ ಅವರು - ಸಂಡೂರು ಸಂಸ್ಥಾನದಿಂದ ಸೇರ್ಪಡೆಯಾದ ಹದಿನಾಲ್ಕು ಗ್ರಾಮಗಳ ಇನಾಂ ಜಮೀನುಗಳಿಗೆ ಸರ್ವೆ ಸೆಟಲ್‌ಮೆಂಟ್‌ ಆಗದೆ ಇರುವುದರಿಂದ ಇನ್ನೂ ಪೈಮಾಸಿ ನಂಬರುಗಳಲ್ಲೆ ಮುಂದುವರೆದಿರುವುದರಿಂದ ರೈತರಿಗೆ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 7. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಜೆ.ಎನ್‌. ಗಣೇಶ್‌ ಅವರು - ಕಂಫ್ಲಿ ನಗರದಲ್ಲಿರುವ ಸಕ್ಕರೆ ಕಾರ್ಯಾನೆಯ ಕಾರ್ಯಾಚರಣೆ ಸ್ಥಗಿತಗೊಂಡಿರುವ ಬಗ್ಗೆ ದಿನಾಂಕ: 17.09.2021ರಂದು ಐದನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 65(87)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟಿ ಕಾಲ ಚರ್ಚಿಸುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ಭಾರಿ ಪ್ರಮಾಣದ ಸರ್ಕಾರಿ ಜಮೀನುಗಳು ಸುಳ್ಳು ದಾಖಲೆಗಳ ಮೂಲಕ ಭೂಗಳ್ಳರ ಪಾಲಾಗುತ್ತಿರುವ ಬಗ್ಗೆ ದಿನಾ೦ಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚೆಸುವುದು. ಶ್ರೀ ಜೆ.ಎನ್‌. ಗಣೇಶ್‌ ಅವರು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಘೋಷಣೆ ಮಾಡುವುದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಸಮಿತಿ ರಚನೆ ಮಾಡಿರುವ ಬಗ್ಗೆ ದಿನಾಂಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು - “ಪ್ರಧಾನ ಮಂತ್ರಿ ಅವಾಸ್‌ ಯೋಜನೆ”ಯ ಬಗ್ಗೆ ದಿನಾಂಕ: 20.09.2021ರ ಆರನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪಶ್ನೆ ಸಂಖ್ಯೆ 85(1507)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಇ 8/೬ ೨) ಶ್ರೀ ಶಿವಾನಂದ ಎಸ್‌. ಪಾಟೀಲ್‌ ಅವರು - “ಲಾಲ್‌ ಬಹದ್ದೂರ್‌ ಶಾಸ್ತ್ರಿ ಅಣೆಕಟ್ಟು ಎತ್ತರ” ಎಂಬ ವಿಷಯದ ಬಗ್ಗೆ ದಿನಾ೦ಕ:21.09.2021ರ ಏಳನೇ ಪಟ್ಟಿಯಲ್ಲಿನ ತಕ್ಕ ಗುರುತಿನ ಪ್ರಶ್ನೆ ಸಂಖ್ಯೆ 92(2003) ಕ” ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಹಾಗೂ ಶ್ರೀಯುತರುಗಳಾದ ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌, ಅಮರೇಗೌಡ ಎಲ್‌. ಪಾಟೀಲ್‌ ಬಯ್ಯಾಪುರ, ಎ.ಎಸ್‌. 'ಪಾಟೀಲ್‌ (ನಡಹಳ್ಳಿ, ಮಹಾಂತೇಶ್‌ ಕೌಜಲಗಿ, ಸಿದ್ದು ಸವದಿ ಹಾಗೂ ಇತರರು ಇದೇ ವಿಷಯಕ್ಕೆ ಸಂಬಂಧಿಸಿದಂತೆ ನೀಡಿರುವ ಸೂಚನೆ ಮೇಲೆ ಅರ್ಧ ಗಂಟೆ ಕಾಲ ಚರ್ಚೆಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 24ನೇ ಸೆಪ್ಟೆಂಬರ್‌, 2021 ಲ (ಸಮಯ: ಬೆಳಿಗ್ಗೆ 10.30 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಹತ್ತನೇ ಪಟ್ಟಿ ಆ) ತಡೆಹಿಡಿಯಲಾದ ಪ್ರಶ್ನೆ:- ದಿನಾಂಕ: 17.09.2021ರ 5ನೇ ಪಟ್ಟಿಯಿಂದ ತಡೆಹಿಡಿಯಲಾದ ಶ್ರೀ ರಾಜಶೇಖರ್‌ ಬಸವರಾಜ ಮಾನ್ಯ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವರು ಪಾಟೀಲ್‌ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 681219) ಇ) ವರ್ಗಾವಣೆಗೊಂಡ ಪ್ರಶ್ನೆ:- 1. ದಿನಾಂಕ: 21.09.2021ರ 7ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ತನ್ನೀರ್‌ ಸೇಠ್‌ ಇವರ ಚುಕ್ಕೆ ಗುರುತಿನ ಪಶ್ನೆ ಸಂಖ್ಯೆ; 94(1870) 2. ದಿನಾಂಕ: 22.09.2021ರ 8ನೇ ಪಟ್ಟಿಯಿಂದ ವರ್ಗಾವಣೆಗೊಂಡ ಮಾನ್ಯ ನಗರಾಭಿವೃದ್ಧಿ ಸಚಿವರು ಶ್ರೀ ಶಿವಲಿಂಗೇಗೌಡ ಕೆ.ಎಂ., ಇವರ ಮಾನ್ಯ ಸಹಕಾರ ಸಚಿವರು ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 119(2182) ಈ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹತ್ತನೇ ಪಟ್ಟಿ 2. ವರದಿಗಳನ್ನೊಪ್ಪಿಸುವುದು 1) ಶ್ರೀ ಬಸನಗೌಡ ಆರ್‌. ಪಾಟೀಲ್‌ (ಯತ್ನಾಳ್‌) (ಅಧ್ಯಕ್ಷರು, ಹಕ್ಕುಬಾಧ್ಯತೆಗಳ ಸಮಿತಿ) ಅವರು ಕರ್ನಾಟಕ ವಿಧಾನ ಸಭೆಯ ಹಕ್ಕುಬಾಧ್ಯತೆಗಳ ಸಮಿತಿಯ 2020-21ನೇ ಸಾಲಿನ ಮೊದಲನೇ ಹಾಗೂ ಎರಡನೇ ವರದಿಗಳನ್ನೊಪ್ಪಿಸುವುದು. . 2/ .. 2) 3) 1) 2) ತಿ) 4) -2 ;- ಶ್ರೀ ಜಿ. ಸೋಮಶೇಖರ ರೆಡ್ಡಿ (ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ಸಂಸ್ಥೆಗಳ ಸಮಿತಿಯ 2020-21ನೇ ಸಾಲಿನ ಮೂವತ್ತನಾಲ್ಕನೇ ವರದಿಯನ್ನೊಪ್ಪಿಸುವುದು. ಶ್ರೀ ಎಂ.ಪಿ. ಕುಮಾರಸ್ವಾಮಿ (ಅಧ್ಯಕ್ಷರು, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 2020-21ನೇ ಸಾಲಿನ ನಾಲ್ಕನೇ ವರದಿಯನ್ನೊಪ್ಪಿಸುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣ ಬೈರೇಗೌಡ, ಡಿ.ಕೆ. ಶಿವಕುಮಾರ್‌, ಹೆಚ್‌.ಕೆ. ಪಾಟೀಲ್‌ ಹಾಗೂ ಡಾ. ಅಜಯ್‌ ಧರ್ಮಸಿಂಗ್‌ - ರಾಜ್ಯದಲ್ಲಿ ಇತ್ತೀಚೆಗೆ ಸಂಬಂಧಿಸಿದ ಕೋವಿಡ್‌-19ರ ಎರಡನೇ ಅಲೆಯಿಂದ ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸಿದ್ದು, ಈ ಸಾಂಕ್ರಾಮಿಕ ಕಾಯಿಲೆಯಿಂದ ಮರಣ ಹೊಂದಿದ ಕುಟುಂಬ ಸದಸ್ಯರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆ.ಎಂ. ಶಿವಲಿಂಗೇಗೌಡ, ಎಸ್‌.ಆರ್‌. ಶ್ರೀನಿವಾಸು (ವಾಸು), ಡಾ. ಹೆಚ್‌.ಡಿ. ರಂಗನಾಥ್‌, ಕೆ.ಎಸ್‌. ಲಿಂಗೇಶ್‌, ಗೂಳಿಹಟ್ಟಿ ಡಿ. ಶೇಖರ್‌, ಶ್ರೀಮತಿ ಕೆ. ಪೂರ್ಣಿಮ ಹಾಗೂ ಇತರರು - ರಾಜ್ಯದಲ್ಲಿ ಕಾಡು ಗೊಲ್ಲ ಉಪ ಪಂಗಡಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ಥಾಮಿ, ಹೆಚ್‌.ಡಿ. ಕುಮಾರ ಸ್ವಾಮಿ, ಹೆಚ್‌.ಡಿ. ರೇವಣ್ಣ, ಸಿ.ಎಸ್‌. ಪುಟ್ಟರಾಜು, ಕೆ.ಎಸ್‌. ಲಿಂಗೇಶ್‌ ಹಾಗೂ ಇತರರು - ರಾಜ್ಯದಲ್ಲಿ ಮುಂಗಾರಿನಲ್ಲಿ ಬಿದ್ದ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳಿಗೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯುಂಟಾಗಿರುವುದರಿಂದ ಪರಿಹಾರವನ್ನು ವಿತರಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಥಾಮಿ, ಸಿ.ಎನ್‌. ಬಾಲಕೃಷ್ಣ, ಕೆ.ಎಸ್‌. ಲಿಂಗೇಶ್‌, ಹೆಚ್‌.ಡಿ. ರೇವಣ್ಣ, ಬಂಡಪ್ಪ ಖಾಶೆಂಪೂರ್‌ ಹಾಗೂ ಇತರರು - ವಿವಿಧ ಇಲಾಖೆಗಳಲ್ಲಿ ಆರ್ಥಿಕ ಇಲಾಖೆಯ ಮಾನದಂಡಗಳನ್ನು ಉಲ್ಲಂಘಿಸಿ ಜೇಷ್ಠತೆಯನ್ನು ಪಾಲಿಸದೆ ಕೆಲವೇ ಗುತ್ತಿಗೆದಾರರಿಗೆ ಹಣ ಭರವಸೆ ಪತ್ರಗಳನ್ನು ನೀಡುತ್ತಿರುವುದರಿ೦ದ ಸಣ್ಣ ಗುತ್ತಿಗೆದಾರರು ತೀವ್ರ ಸಂಕಷ್ಟಕ್ಕೊಳಗಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. a 3/ .. 5) 6) 1) 2) 3) 4) 3 :- ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಪ್ರಿಯಾಂಕ ಖರ್ಗೆ, ಕೃಷ್ಣ ಬೈರೇಗೌಡ, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು - ರಾಜ್ಯ ಸರ್ಕಾರವು ಜೇಷ್ಠತೆ ಸಂರಕ್ಷಣಾ ಕಾಯ್ದೆ 2017ರ ಮೂಲಕ 1978ರಿಂದ ಎಲ್ಲಾ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಧಿಕಾರಿ/ನೌಕರರ ಜೇಷ್ಟತೆಯನ್ನು ಸ೦ರಕ್ಷಿಸಿದ್ದರೂ ಸಹ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆಯ ಮೂಲಕ ಜೇಷ್ಠತೆಗಳಿಗೆ ಭಂಗ ತರುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಪ್ರಿಯಾಂಕ ಖರ್ಗೆ, ಡಾ. ಅಜಯ್‌ ಧರ್ಮಸಿಂಗ್‌, ಜೆ.ಎನ್‌. ಗಣೇಶ್‌ ಹಾಗೂ ಇತರರು - ಹೊಸದಾಗಿ ಜಾರಿಗೆ ತರುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಂವಿಧಾನದ ಆಶಯಗಳಾದ ವೈಜ್ಞಾನಿಕ, ವೈಚಾರಿಕ ಮನೋಭಾವ, ಸಾಮಾಜಿಕ ನ್ಯಾಯ ಮುಂತಾದವುಗಳ ಪ್ರಸ್ತಾವ ಇಲ್ಲದಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ le. 4. ಗಮನ ಸೆಳೆಯುವ ಸೂಚನೆಗಳು ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ನಗರದಲ್ಲಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಏಕ ವಸತಿ ನಿವೇಶನಕ್ಕೆ ಅನುಮೋದನೆಯನ್ನು ಪಡೆದುಕೊಂಡು ನಗರ/ಗ್ರಾಮೀಣ ಭೂಮಾಪನ ಇಲಾಖೆಯಿಂದ ಕಾನೂನು ಬಾಹಿರವಾಗಿ ಮಾರಾಟ ಮಾಡಿರುವ ಬಗ್ಗೆ ತನಿಖೆ ನಡೆಸಲು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ರಾಮಲಿಂಗಾರೆಡ್ಡಿ ಅವರು - ಪೊಲೀಸ್‌ ಸಿಬ್ಬಂದಿಗಳು ಸಂಚಾರ ಉಲ್ಲಂಘನೆ ಮಾಡಿದ ವಾಹನಗಳನ್ನು ತಡೆಗಟ್ಟುವ ಸಂದರ್ಭದಲ್ಲಿ ಅಪಘಾತವಾಗುತ್ತಿರುವ ಬಗ್ಗೆ ಹಾಗೂ ಬೆ೦ಗಳೂರು ನಗರದಲ್ಲಿ ಸಾರ್ವಜನಿಕರ ವಾಹನಗಳ ಟೋಯಿಂಗ್‌ ವಾಹನ ಹಾಗೂ ಸ್ಟಾಟ್‌ ಫೈನ್‌ ನೀತಿಯಿ೦ದ ಸಾರ್ವಜನಿಕರಿಗೆ ತೊ೦ದರೆಯಾಗುತ್ತಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌. ಹಾಲಪ್ಪ ಹರತಾಳು ಅವರು - ರಾಜ್ಯದಲ್ಲಿ ಶಾಲೆಗಳಿಗೆ ನೀಡಿರುವ ಜಮೀನನ್ನು ರೈತರು ಸಾಗುವಳಿ ಮಾಡಿಕೊಂಡಿದ್ದು, ಸದರಿ ಶಾಲಾ ಜಾಗವನ್ನು ದುರುಪಯೋಗ ಪಡಿಸಿಕೊಳ್ಳುವುದನ್ನು ತಡೆಗಟ್ಟಲು, ಸದರಿ ಜಮೀನನ್ನು ಭೂ ಸುಧಾರಣೆ ಕಾಯ್ದೆಯಲ್ಲಿ ಗೇಣಿದಾರರಿಗೆ ನೀಡುವ ಬಗ್ಗೆ ಮಾನ್ಯ ಕಂದಾಯ ಸಜಿವರ ಗಮನ ಸೆಳೆಯುವುದು. ಶ್ರೀ ಎಂ.ಎಸ್‌. ಸೋಮಲಿಂಗಪ್ಪ ಅವರು - 2009ರ ಅತಿವೃಷ್ಟಿಯಿಂದಾಗಿ ಮುಳುಗಡೆಯಾಗಿದ್ದ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ 16 ಗ್ರಾಮಗಳನ್ನು ಸ್ಥಳಾಂತರಿಸಲಾಗಿದ್ದು, ಈ ಗ್ರಾಮಗಳ ನಿವಾಸಿಗಳಿಗೆ ಪಟ್ಟಾ ವಿತರಣೆ ಮಾಡುವ ಬಗ್ಗೆ ಮಾನ್ಯ ಕಂದಯ ಸಚಿವರ ಗಮನ ಸೆಳೆಯುವುದು. ಎಂಡೆ, 5) 6) 7) 8) 9) 10) ಎನ್ಕೆ; ಶ್ರೀ ಬಂಡೆಪ್ಪ ಖಾಶೆಂಪುರ್‌ ಅವರು - ರಾಜ್ಯದಲ್ಲಿ ಐ.ಸಿ.ಡಿ.ಎಸ್‌. ಯೋಜನೆಯಲ್ಲದೆ ವಿವಿಧ ಇಲಾಖೆಯ ಯೋಜನೆಗಳಲ್ಲಿ, ಚುನಾವಣಾ ಕಾರ್ಯಗಳಲ್ಲಿ ಹಾಗೂ ಕರೋನ ಸಂದರ್ಭದಲ್ಲಿಯೂ ಫ್ರಂಟ್‌ ಲೈನ್‌ ವಾರಿಯರ್ಸ್‌ಗಳಾಗಿ ಕಾರ್ಯನಿರ್ವಹಿಸಿರುವ ಅಂಗನವಾಡಿ ನೌಕರರಿಗೆ ಸೇವಾ ಜೇಷ್ಠತೆ, ವೇತನ ಹೆಚ್ಚಳ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಹೊಸದರ್ಗು ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಸುರಂಗ ಮಾರ್ಗ ಹಾದುಹೋಗಿರುವ ಅಪ್ಪರ್‌ ಭದ್ರಾ ಯೋಜನೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ಎಡಭಾಗದ ರೈತರ ಜಮೀನುಗಳಿಗೂ ಸಹ ಹೊಸದುರ್ಗ ತಾಲ್ಲೂಕಿಗೆ ಹಂಚಿಕೆಯಾಗಿರುವ ನೀರು ಪ್ರಮಾಣದಲ್ಲೇ ನೀರನ್ನು ಒದಗಿಸಲು ಡ್ರಿಪ್‌ ಅಳವಡಿಸುವ ಕಾಮಗಾರಿಯನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಡಾ. ಕೆ. ಶ್ರೀನಿವಾಸಮೂರ್ತಿ ಅವರು - ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೊಟಗೊಂಡನಹಳ್ಳಿಯಲ್ಲಿ ಕಾಮಗಾರಿ ಪೂರ್ಣಗೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಭಾಟಿಸುವ ಬಗ್ಗೆ ಹಾಗೂ ವೈದ್ಯಾಧಿಕಾರಿ/ಸಿಬ್ಬಂದಿಗಳನ್ನು ನೇಮಕಾತಿ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ವಾಸವಿರುವ ಸಾಲುಮರದ ತಿಮ್ಮಕ್ಕನವರಿಗೆ ಬೇಲೂರು ಪಟ್ಟಣದಲ್ಲಿ ಜಮೀನು ಮ೦ಜೂರು ಮಾಡಲು ಹಾಗೂ ಬೇಲೂರು ಪಟ್ಟಣದಲ್ಲಿ ಸಾಲುಮರದ ತಿಮ್ಮಕ್ಕ ಮ್ಯೂಸಿಯಂ ಅನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ್‌ ಅವರು - ರಾಜ್ಯದಲ್ಲಿರುವ ವಿದ್ಯುತ್‌ ಕಂದಾಯ ವಸೂಲಿಗಾರರು ಮತ್ತು ಮಾಪಕ ಓದುಗಾರರನ್ನು ಖಾಯಂಗೊಳಿಸುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಅಶ್ವಿನ್‌ ಕುಮಾರ್‌ ಎಂ. ಅವರು - ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕು ಮೂಗೂರು ಹೋಬಳಿ ಕನ್ನಹಳ್ಳಿ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದ ವರ್ಗಗಳ ಗ್ರಾಮೀಣ ಭಾಗದ ಪ್ರತಿಭಾವಂತ ಎದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಅನುಕೂಲವಾಗುವಂತೆ ಇಂದಿರಾಗಾಂಧಿ ವಸತಿ ಶಾಲೆಯ ನೂತನ ಸ್ವಂತ ಕಟ್ಟಡವನ್ನು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. *5/ .. 5. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಜೆ.ಎನ್‌. ಗಣೇಶ್‌ ಅವರು - ಕಂಫ್ಲಿ ನಗರದಲ್ಲಿರುವ ಸಕ್ಕರೆ ಕಾರ್ಯಾನೆಯ ಕಾರ್ಯಾಚರಣೆ ಸ್ಥಗಿತಗೊಂಡಿರುವ ಬಗ್ಗೆ ದಿನಾಂಕ: 17.09.2021ರಂದು ಐದನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪಶ್ನೆ ಸಂಖ್ಯೆ 65(871ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ಭಾರಿ ಪ್ರಮಾಣದ ಸರ್ಕಾರಿ ಜಮೀನುಗಳು ಸುಳ್ಳು ದಾಖಲೆಗಳ ಮೂಲಕ ಭೂಗಳ್ಳರ ಪಾಲಾಗುತ್ತಿರುವ ಬಗ್ಗೆ ದಿನಾ೦ಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಜೆ.ಎನ್‌. ಗಣೇಶ್‌ ಅವರು - ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಘೋಷಣೆ ಮಾಡುವುದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನೇತ್ರ ತ್ವದ ತ್ರಿಸದಸ್ಯ ಸಮಿತಿ ರಚನೆ ಮಾಡಿರುವ ಬಗ್ಗೆ ದಿನಾಂಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು - “ಪ್ರಧಾನ ಮಂತ್ರಿ ಅವಾಸ್‌ ಯೋಜನೆ”ಯ ಬಗ್ಗೆ ದಿನಾಂಕ: 20.09.2021ರ ಆರನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 85(1507)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಚಟ ಕಾಲ Me ಶ್ರೀ ಶಿವಾನಂದ ಎಸ್‌. ಪಾಟೀಲ್‌ ಅವರು - “ಲಾಲ್‌ ಬಹದ್ದೂರ್‌ ಶಾಸ್ತ್ರಿ ಅಣೆಕಟ್ಟು ಎತ್ತರ” ಎಂಬ ವಿಷಯದ ಬಗ್ಗೆ ದಿನಾಂಕ:21.09.2021ರ ಏಳನೇ ಪಟ್ಟಿಯಲ್ಲಿನ ಮಕ್ಕಿ ಗುರುತಿನ ಪ್ರಶ್ನೆ ಸಂಖ್ಯೆ 922003) ಕ್ಸ "ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಹಾಗೂ ಶ್ರೀಯುತರುಗಳಾದ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌, ಅಮರೇಗೌಡ ಎಲ್‌. ಪಾಟೀಲ್‌ ಬಯ್ಯಾಪುರ, ಎ.ಎಸ್‌. ಪಾಟೀಲ್‌ (ನಡಹಳ್ಳಿ, ಮಹಾಂತೇಶ್‌ ಕೌಜಲಗಿ, ಸಿದ್ದು ಸವದಿ ಹಾಗೂ ಇತರರು ಇದೇ ವಿಷಯಕ್ಕೆ ಸಂಬಂಧಿಸಿದಂತೆ ನೀಡಿರುವ ಸೂಚನೆ ಮೇಲೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು http://kla.kar.nic.in/assembly/lob/lob.htm ಸಂಖ್ಯೆ:ಕವಿಸಸ/ಶಾರಶಾ/18/2018-21 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆಂಗಳೂರು. ದಿನಾಂಕ: 26.08.2021. ಮಾನ್ಕರೆ, ಹ ವಿಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. ಸ್ಲೇಶ್ಟೇಶೇಸಸ್ಕೇಜ ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 174(1)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ಕರ್ನಾಟಕ ವಿಧಾನಸಭೆಯು ಸೋಮವಾರ, ದಿನಾಂಕ; 13ನೇ ಸೆಪ್ಟೆಂಬರ್‌, 2021ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆಂದು ತಮಗೆ ತಿಳಿಸ ಲಿಚ್ಛಿ ಸುತ್ತೇನೆ. (2 ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ತಮ ವಿಶ್ವಾಸಿ, ೩೮% 101 ಗ್ರ (ಎಂ.ಕೆ. ವಿಶಾಲಾಕ್ಷಿ) ಕಾರ್ಯದರ್ಶಿ(ಪು. ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ಪತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ. ಅಪರ ಮುಖ್ಯ ಕಾರ್ಯದರ್ಶಿಯವರಿಗೆ. ಬೆ೦ಗಳೂರು. . ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು, ಕ ಭಾರತ ಸರ್ಕಾರದ: ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ. ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. . ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸ ಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ 'ಯೋಗ, ನವದೆಹಲಿ, ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. . ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು. ಬೆಂಗಳೂರು. ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೊರು. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. ನಿರ್ದೇಶಕರು, ದೂರದರ್ಶನ ಕೇಂದ್ರ, ಬೆ೦ಗಳೂರು. ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು, ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಸ ಮಾನ್ನ ಸಭಾಧ್ಯಕ್ಷರ ಸಲಹೆಗಾರರು, ಕರ್ನಾಟಕ ಎಧಾನಸಭೆ, ಬೆ೦ಗಳೂರು, ಕ ಮಾನ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಸ ಮಾನ ವಿರೋಧ ಪಕ್ಕದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಕ ಮಾನ್ಯ ವಿರೋಧ ಪಕದ ಮುಖ್ಯ ಸ ಸಚೇತ್‌ರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಸ ಕರ್ನಾಟಕ ವಿಧಾನಸಡೆಯ ಎಲ್ಲಾ ಅಧಿಕಾರಿಗಳಿಗೆ” - ಮಾಹಿತಿಗಾಗಿ. ೫೫ ಜಂ ೫೫ [10.065/6೫/18/2018-21 | ೮151811೮ ಓ556770/)/ 56076318, [೮8೧8 506078,767081೬14, 026: 26.08.2023. 706೩/ 51/11268/77, 510: 56551075 ೦" (0877812102 ೬೮೦15180/೮ ಗಿ5೦೮770// 686 8೧6೮ 01೧7೮ - 1170೧78೮007 760. ೫% ಓಂ ಓ ೫ ಗ ೧೮೮5೮ 0? 0೮ 706/5 ೦೦೧೮776೮ ೬೧೮6/ ಗಗ 174(1) 0" (7೮ 0೮೦೧5೭೬0೦೧ 01 1೧618, 071216 60167707 ೦7 ((377೩:88 45 5ಟ717307606ೆ 07೮ ಗರ೧೫20282 ಓ೬ಆ೦151211%೮ ಗಿ.5೦೮೧70 ಓ0 71೮೮ 8೭ 33.00 ಓ.11. ೦೧ ಗ10೧02%/, 03೮ 135" €5೦0(೧೧70೮೯, 2021 1೧ (3ಆ 101512014೮ ಓ.55೮೧710॥/ ೮2೧310೦, 112೧೫ 5೦ಟ602, 86೧081ಟಟ. 7೮೦೮೬65: 1/0ಟ 10 106760/ 806೧6 (0 ೧766070. (0೮15 18111೬1)/, ಓಟ 'ಗ್ರ/ರಂದ ಓಟ (ಒಟ್ಟಿ (ಗಿ/.॥(, 11611011161) 56016080/(1/0), (2317128108 [60151806 ಸಿ5೦೮170//. 70: ೬1! (೮ ೧೦೧101೮ 11677065 ೦" (8778024 16015100116 ಓ5507701/, ೮೦೫% 00: 76 0೧16" 560-618// 876 ಓ೮೮1೦೧೩| 016" 5607618165 1೦ 60677/7761 ೦1 (00/7818, 867081೬/ಟ. 776 717008 5607618169 / 56೦76॥8/165 10 067717760೧1 0" ೩ 26081176715, 867081೬, 7776 5607618// (೦ 60677/7671 0" 17618, 11171507/ ೦" |.೨೪, ೫೦% 0611, 776 5607618/7/ ೦ ೮೦೪67777671 ೦! 17018, !11157/ ೦" 78/118176[8// ಸಿ131/9, ೫೮೫ 0೮1೧1. 7776 560618// ₹೦ 60617/7767 0" 17618, 111೧15£7/ ೦! [10776 ಸಿ13115, 1೮0% 2617, 6 5607613/0/ ॥0 (1071016 50೮77೧೦೯ ೦" (08/7820, 80೧೦೩೬೬. 7776 56076[87/ 6676/81, 10೬ 580/78, 1೮॥/ 261], 776 56076॥8/7/ 66/76/81, ೧2)/8 58018, 16/ 06॥], 7೮ 56016//, 516೮1೦7 ೮೦777715510 ೦ 17618, [1೮॥/ 2೮1]. 10. 776 ೧651660! 0017/7715510761, (08/1772[3(3 6178120೧, ೫೦೪/ 26/1, 13, 7176 56೦(6(3/7/, (2188103 150141801೮ ೧೮೦೬೧೮1, 66೧081೬0. 12, 16 ೮೦೮೫೭೮ 6676781, ಓ(3778[23(43, 86768. _3, 76 ಓಿ೦೦೦೮೧8೧ 6676781, (0877228, 86೧081೬. _4, 776 56076869 0" 80 07೮ 5306 1501612759, 15, 776 0017/71551೧೧61, 06/0೩/7761 ೦" 17೧7718000 & 8016 8೮181075, 86೧081೬೬. 16, 76 17೮೮1೦1, 2೦೦/೮8/572ಗ (೮೧೮/೩, 867081೬1, 17. 776 01160101, ಹಿ| 77618 ೧8610, 867081೬. 18. 776 01760001, 81170170, 5:850೧67/ 270 8.010800೧5, 867081೬, 19, 776 0.5 0 ೧0೧೧1೮ 5768/67, (08/1830 160151817/೮ ಓ55೮17101/, 867081೬1, 20, 776 ಗಿ೮15೦ 10 10೧21೮ 5068/07, (02/77818/3 ೬೮೦151201೮ ಡಿ55೮7101/, 86೧೦೩1೬೬. 21. 7೧6 7,5 10 ಗ07'01೮ 0608/ 5068/61, (60/1/8188 1೮01518016 ಗಿ55೮೧101/, 867081೬೬, 22, 7776 7,5 10 19866/ ೦" 00005110ಗ, (87781808 16015186 ಓಿ55೮77101)/, 68೮70817, 23. 776 ೧.5 10 07/009110೧ 0716! /೧10, 108/7783 16015180 ಓಿ55೮1700/, 867084, 24. ಓ| 17೮ ೦1106/9 ೦" (€48772(3/3 1೮01518110೮ ಓಿ55೦1700/ 56೦7೮118 - 8೦೯ 1೧8೦೯೯೧32೦೧. ೬೦೧೦ 4ರಾಲ ಹಿಟ್‌ ಟು ಜು . ಕರ್ನಾಟಕ ವಿಧಾನಸಭೆ. ಹದಿನೈದನೇ ವಿಧಾನಸಭೆ ಹತ್ತನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟ ಸೆಪ್ಟೆಂಬರ್‌ 2021 ಸೋಮವಾರ, ದಿನಾಂಕ 13 ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾ೦ಕ 14 ಹ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 15 ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 16 ತ ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 17 | ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 18 ಡಿ ಕಾರ್ಯಕಲಾಪಗಳು ಇರುವುದಿಲ್ಲ ಭಾನುವಾರ, ದಿನಾಂಕ 19 ಕ ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 20 ಕ ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 21 ಟ್ರ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 22 ಕ ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾ೦ಕ 23 | ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 24 ಕ ಸರ್ಕಾರಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನಂತರ ತಿಳಿಸಲಾಗುವುದು. ಸಭಾಧ್ಯಕ್ಷ ರ ಆದೇಶಾನುಸಾರ, ಎಂ.ಕೆ. ಎಶಾಲಾಕ್ಷಿ ಬೆ೦ಗಳೂರು, ಕಾರ್ಯದರ್ಶಿ(ಪ), ದಿನಾಂಕ: 26.08.2021, ಕರ್ನಾಟಕ ವಿಧಾನ ಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. 07687, 056%), 0610560877, ೬75687, 168), 5೩೭/6೬), ೪೬176೩), 01768), ೦56%), 6617056), 7568), 1168), [1[-11[:7/111 45581/0113 11711111 575510೫ 70611151071, 01206121171]: 68106 (76 139 68106 (70 145 61೦6 (76 15% 68106 (7೮ 16% 64106 170 17” 68/06 10 18% 68/06 170 197 68106 076 207 68/06 (70 21* 68106 17೮ 2215 68/06 070 235 68106 (116 24 5೯171111081 2021 (811೮181 1311511055 (೨111131 1311511065 (1110181 13119111055 (1110121 /7101-08110181 13115111055 (1110121 0115111055 10 511118 (೮7೦1೩! 1101108) (1116181 1311511065 (11101811 1511055 (111೭121 0115111055 (111181 /ಗ1011-0110181 13115111055 (1110181 0211511055 1111-1101" 1:೧೭1:೩01171೮ 18 807, 11 0 1101118100 1816॥. 360881೪, 1೩:66: 26.08.2021, '1'0: 11 01 (00/ 0? (136 508801, 81,86, 1/151141,410511] 5೦೦॥೦1೩7(1/0), 1811180008 1615180106 55017101). 11 1116 110/7110 1017112015 08 1,015181116 455೮1101. ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY ಸಂಖ್ಯೆ; ಕವಿಸಸ/ಶಾರಶಾ/18/2018-21 ವಿಧಾನಸಭೆಯ ಸಚಿವಾಲಯ, ವಿಧಾನಸೌಧ, ಬೆಂಗಳೂರು. ದಿನಾಂಕ: 24.09.2021 ಅಧಿಸೂಚನೆ ಸೋಮವಾರ, ದಿನಾಂಕ 13ನೇ ಸೆಪ್ಟೆಂಬರ್‌, 2021 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಹತ್ತನೇ ಅಧಿವೇಶನವನ್ನು ಶುಕ್ರವಾರ, ದಿನಾಂಕ 24ನೇ ಸೆಪ್ಟೆಂಬರ್‌, 2021ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ. (ಎಂ.ಕೆ.ವಿಶಾಲಾಕಿ) ಕಾರ್ಯದರ್ಶಿ(ಪು, ಕರ್ನಾಟಕ ವಿಧಾನಸಭೆ. ಹ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. 4 ಸ = & ಸ" ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. . ಎಲ್ಲಾ ಇಲಾಖಾ ಪ್ರಧಾನ ಕಾರ್ಬದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. . ಭಾರತ ಸರ್ಕಾರದ ಸಂಸದೀಯ ವವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. . ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. . ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. | ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ನಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಜುದರ್ಶಿ, ಸೆರ್ನಾಟಕ ವಿಧಾನ ಪರಿಷತ್ತು ಬೆಂಗಳೂರು. 12. ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳುರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯೆಕರು ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇಶೆಕರು, ದೂರದರ್ಶನೆ ಕೇಂದ್ರ, ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19. ಸಾ ಸಭಾಧ್ಯಕ್ಷರ "ಅಪ್ಪ ಕಾರ್ಯಿದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 20. ಮಾ ಭಾಧ್ಯಕರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ನ ಉಪ ಸಟಾಧ್ಧಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 22. ಮಾನೆ ವಿರೋಧ ಪಕ್ಷೆಜಿ ನಾಯೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 23. ಮಾನೆ ಸರ್ಕಾರಿ ಮಖೆಖ್ಲಿ ಸಜೇತಕರ ಆಪ್ತೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 24. ಮಾನ್ಗೆ ವಿರೋಧ ಪಕ್ಷದೆ' ಮುಖ್ಯ ಸಜೇತೌರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 25. ಕರ್ನಾಟಕ ವಿಧಾನಸ ಗ್‌ ಎಲ್ಲಾ ಅಧಿಕಾರಿಗಳಿಗೆ”- ಮಾಹಿತಿಗಾಗಿ. seek keke ೦೦೦ ಎ೦ಾಟಾಹು ರು ಬ್‌ KARNATAKA LEGISLATIVE ASSEMBLY No.KLAS//LGA/18/2018-21 Legislative Assembly Secretariat, Vidhana Soudha, Bengaluru. Date: 24.09.2021 NOTIFICATION The meeting of the Tenth Session of the Fifteenth Legislative Assembly, which commenced on Monday, the 13" September, 2021 is adjourned sine-die on Friday, the 24" September, 2021. Late We sl ln (M.K.VISHALAKSHI) Secretary(1/c), Karnataka Legislative Assembly. To, All the Hon’ ble Members of Karnataka Legislative Assembly. Copy to: The Chief Secretary and Additional Chief Secretaries to Government of Karnataka, Bengaluru. The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon’ ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. ‘The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14. The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The P.S to Hon’ ble Speaker, Karnataka Legislative Assembly, Bengaluru. 20. The Advisor to Hon'ble Speaker, Karnataka Legislative Assembly, Bengaluru. 21. The P.S to Hon’ble Deputy Speaker, Karnataka Legislative Assembly, Bengaluru. 22. The P.S to Leader of Opposition, Karnataka Legislative Assembly, Bengaluru. 23. The P.S to Government Chief Whip, Karnataka Legislative Assembly, Bengaluru. 24. The P.S to Opposition Chief Whip, Karnataka Legislative Assembly, Bengaluru. 25. All the Officers of Karnataka Legislative Assembly Secretariat - for information. 2೦0೦ ತಿರಾ ಟು ಬ್‌ ¥ kkk ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಲಘು ಪ್ರಕಟಣೆ ಭಾಗ - 2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸ೦ಬ೦ಧಿಸಿದ ಸಾಮಾನ್ಯ ಮಾಹಿತಿ) ಶುಕ್ರವಾರ, ದಿನಾಂಕ 19ನೇ ನವೆಂಬರ್‌, 2021. ಸಂಖ್ಯೆ: 217 ವಿಧಾನಸಭೆಯ ಅಧಿವೇಶನದ ಮುಕ್ತಾಯ ಶುಕ್ರವಾರ, ದಿನಾಂಕ 24ನೇ ಸೆಪ್ಟೆಂಬರ್‌, 2021 ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲ್ಪಟ್ಟ 15ನೇ ವಿಧಾನಸಭೆಯ ಹತ್ತನೇ ಅಧಿವೇಶನವನ್ನು 2021ನೇ ಅಕ್ಟೋಬರ್‌ 22ರ ತಸ್‌ ಕ್ರಮಾಂಕ: ಸಂವ್ಯಶಾಇ 06 ಸಂವ್ಯವಿ 2021ರ ಮೇರೆಗೆ ಮಾನ್ಯ ರಾಜ್ಯಪಾಲರು ಮುಕ್ತಾಯಗೊಳಿಸಿರುತ್ತಾರೆಂದು ಈ ಮೂಲಕ ಮಾನ್ಯ ಸದಸ್ಯ ರಿಗೆ ಸರಾರ ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ(ಪ್‌. ಕರ್ನಾಟಕ ವಿಧಾಸಭೆ. ಗೆ: ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯ ರಿಗೆ. ಪ್ರತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. ಎಲ್ಲಾ ಇಲಾಖಾ ಪ್ರಧಾನ ಕಾರ್ಜದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ನಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. ಮಹ್‌ ಪ್ರಧ್‌ನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ “ಆಯೋಗ, ನವದೆಹಲಿ. | ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. . ಕಾರ್ಯದರ್ಶಿ,“ಕರ್ನಾಟಕ ವಿಧಾನ ಪರಿಷತ್ತು, ಬೆ೦ಗಳೂರು. . ಅಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳುರು. . ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. . ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. . ಆಯುಕರು.' ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. " ನಿರ್ದೇಶೆಕರು, ದೂರದರ್ಶನೆ ಕೇ೦ದ್ರ, ಬೆ೦ಗಳೂರು. . ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. - ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. . ಮಾನ ಸಭಾಧ್ಯಕ್ಷರ "ಅಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಮಾನೆ ಸ ಭಾಧ್ಯತರ ಸ ಸಲೆಹಗಾರರು, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಕ್ಯ ಹ ಉಪ ಸಭಾಧಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. - ಮಾನ್ಯ ವಿರೋಧ ಪಕ್ಷಿಶಿ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ 'ವಿಧಾನಸಭ್ಜೆ, ಬೆಂಗಳೂರು. ಸರ್ಕಾರಿ ಮುಖ್ಬ ಸಚೇತಕರ ಆಷೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ. ಬೆ೦ಗಳೂರು. ಹ. ವಿರೋಧ ಪಕ್ಷದೆ ಮುಖ್ಯ ಸಜೇತೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. . ಕನಾಣಟಕ ವಿಧಾನಸದೆಯ ಎಲ್ಲ್‌ ಅಧಿಕಾರಿಗಳಿಗೆ ಮಾಹಿತಿಗಾಗಿ. ಪಾನ ಬಾಘ್ಟಾ ಹಾಳ ಚಾಫಾ ಬಾಲಾ ತಾಶಾ ಜಾಜಾ ಪಾಜಾ ತಾಜಾ ಚಾ ಸಾ ಹಾ ಗ್‌ ಫ್‌ ುಟ 111 ಸೇಸ್ಟೇಸೇರೇಸೇ ಓಗಿ ೧[1/ಗಿ17ಗಿ (ಗಿ ೯೮15೨1717೯ ಗಿ೦೦೯118([/ (೯7೯೯177೧. 455೯1/8(/ 8011೯11 0/೧7-। (66೧6(8 11017781100 61211೧8 ₹0೦ 78/118167180/ 8೧6 ೦0೧೮! 1/1206/5) 163%, 19" 10೫6710, 2021. 10: 217 ೧೧0806/71011 ೦೯ 5೯551011 ೦೯ 71£ ೯೮15ಡ7101/£ ಗ55£1/8(/ [1೦೧'01೮ ಗಿ/೮೧706/5 ೩೧೮ ೧6601/ 1೧107166 ೭ 06 10% 665610ಗ ೦ 1೧6 15? 1661612006 ಗಿ5667701/, ೫01೦೧. ೫25 26007766. 6176-6016 ೦೧. 7ಗ68%, 176 24"? 5600671061, 2021 035 0೮೮೧ 07೦7೦8೮6 0 (೧ 00101೮ 60967707 ೦" (377೧2013 166 10103600 110.0೧1 06 541/1//ಗಿ1/1 2021, ೧೩೭೮6 227" ೦೦೭೦0, 2021. 1/.1(. '/15(1//1 ಗಿ1(5(1], 5606180/ (1/€), ((3/731313 ೬೮॥151801/೮ ಗಿ55೮770/0/, '1`0, 11 (೧0 11017010 1/0/1001 ೦8 108/7818 1.0816121110 55೮೦1701). (೮007 10: 116 ೧11173010೩ 50010081105 / 56೦/೦0೩/1೦% 10 (೮೦೪೮೯717೦0 ೦8 ೩1 1200೩013005, 8008810. 116 50೦/೦೩/)/ 10 (೮೦೪೮೯೧17೦11 ೦8 111014, 1111115071 ೦ 1.2%], 110೪/ 120101. 116 50೦/೦೩) 10 (೮೦೪೮೯೧17೮1 ೦8 111018, 11111157 ೦8 2111817011121)/ 118115, 110೪/ 1201]. 116 50೦/೦೭೩೧) 10 (೮೦೪೮೯೧17೮01 ೦8 111618, 11111577 ೦ 110176 11215, 11091 12011. 116 50೦/೦೩) 10 1100116 (೮೦೪೮/7೦/ ೦" 1081780218, 3018810. 10 50೦/೦೬೩7) (೮೮೧೮೯೩1, 1.0 5೩0/8, ?10೪/ 12011. 116 50೦೦೭೩) (೮೮೧೮/೩, ೫೩])೩ 5೫004, 110೪/ 12011. 10 50೦/೦೬೩1), 1100000 (01717155100 ೦8 11014, 710%/ 120111. 10, 6 8051600 (0171715510001, 102/1181 8108787, ?10೪/ 1201/1. 11. 76 560160೫), (8117೩181 10615181116 (0011011, 808810. 12. 6 6100೩1೮ (೮೦1೦/೩1, 16011181213, ಔ00881/೪. 13. 6 ೦೦೦00೩11 (೮೦1/೩1, 1601118101, 0807881011. 14. 76 5001618105 ೦ ೩1 17೮ 51806 1.08151800108. 15. 6 (007131651000, 12008117011! ೦1 17011180011 6: 000110 8೫01811005, 8008810. 16. '10 1100801, 12001685080 10017018, ಔ078810೬. 17. 76 1100801, 41! 17014 ೫2010, 3008810110. 18. 76 12100108, 01111078, 5(2101101)/ ೩೧76 0001108010115, 80188100. 10. 76 0.5 0 11017016 5001, 10811180010 1.0616141116 ೩501701), 3008281011. 20. 6 ೮1೪1೦೯ 0 11017010 500೦1, 108/7808 1081418010 4೩60171017, 807೯೩10110. 21. 76 0.5 0 11017016 120)0(/ 5081೦೭, (817೩121 10815181110 5501101), 0800881. 22. 76 0.5 0 1.0೩060/ 0" ೦0೦51100, (೫77೩/81 10615180110 55017101), 808810. 23. 6 0.5 0 ೮೦೪೫೮71301 (101 110, (81172121 1.0615181110 5501101), 8008810. 24. 76 0.5 0 ೦0061100 (101 1/11), (6817೩121 10815180110 5501101), 8008810. 25. 411 (10 011005 ೦? 108/73818108 10814181 4೩501701) 50೦(೦॥೩/1೩! - 808 1101111811011. ಆರರ ಟ್‌ ಸಸಂ ಜಂಬ 116 (1101 5001008/)/ ೩೧6 66010181 (11107 5001೦೩11೦5 0 ೦೪೮/717300/ 01 1021741212, ಔ018810/10. ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಹತ್ತನೇ ಅಧಿವೇಶನ ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಗುರುವಾರ, 26ನೇ ಆಗಸ್ಟ್‌ 2021 ಸಂಖ್ಯೆ: 205 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾಂಕ 13ನೇ ಸೆಪ್ಟೆಂಬರ್‌ 2021ರಂದು ಬೆಳಿಗ್ಗೆ 11.00 ಗಂಟಿಗೆ ಬೆಂಗಳೂರಿನ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ 15ನೇ ವಿಧಾನ ಸಭೆಯ 10ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾ೦ಕ: 13, 14, 15, 16, 17, 20, 21, 22, 23 ಮತ್ತು 24ನೇ ಸೆಪ್ಟೆಂಬರ್‌ 2021 1. ಪ್ರಶ್ನೆಗಳು (ನಿಯಮಗಳು 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-! ಮತ್ತು 2ರಲ್ಲಿ ನಮೂದಿಸಿರುವ ಖಿ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳು / ಸೂಚನೆಗಳನ್ನು ನೀಡಲು ಬಿ ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ಶಾಸಕರು ನೀಡಿರುವ 5 ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕೆ ಪರಿಗಣಿಸಲಾಗುವುದು. ಆ ಪ್ರಶ್ನೆಗಳೂ ಒಳಗೊಂಡಂತೆ, ದರ್‌ ಬ್ಯ ಟ್ಟ ಬಾಡ ಬ ದಿನವೊಂದಕ್ಕೆ ಗರಿಷ್ಠ ಐದು(5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಟ್ರ ಲ್ಲ WR) ಪ್ರಸ್ತುತ ಅಧಿವೇಶನದ ಅವಧಿಯಲ್ಲಿ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸಮೂಹವಾರು ಬ ಇ ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಮಧ್ಯಾಹ್ನ 3.00 ಗಂಟೆಯ ಒಳಗಾಗಿ ಮಾತ್ರ ನೀಡಲು ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: | ಪ್ರಶ್ನೆಗಳ ಸೂಚನಾ ಪ್ರಶ್ನೆಗಳ ಸೂಚನಾ | ಪಟ್ಟಿ | ಉಪವೇಶನದ ಬ್ಯಾಲೆಟ್‌ ನಡೆಯುವ ಸಮೂಹ ಪತ್ರಗಳನ್ನು ಸ್ವೀಕರಿಸಲು ಪತ್ರಗಳ ಬ್ಯಾಲೆಟ್‌ ಸಂಖ್ಯೆ ದಿನಾಂಕ ಸ್ಥಳ ಮತ್ತು ಸಮಯ ಕೊನೆಯ ದಿನಾಂಕ ನಡೆಸುವ ದಿನಾಂಕ | " I | 13.09.2021 S-A 31.08.2021 03.09.2021 ಬ (ಸೋಮವಾರ) 3 K 2 A000 ೪ ಚಚ 3 ಆ-8 01.09.2021 04.09.2021 ಕ್ಟ (ಮಂಗಳವಾರ) ಣಿ 8 ಗ xn ( ತತ ವ ಇಡೆ ೦ 3. 15.09.2021 1 wu 4 ಸಲ 01.09.2021 06.09.2021 1.41 (ಬುಥವಾರ) ಒನೆ ಜಿ & ೫71127772೬ 1 ಕಕ್ಕಿ ಈ-0 02.09.2021 07.09.2021 Bae (ಗುರುವಾರ) | ಬ ಇ | | ೫ LL 01177772 | Ks | 3 ಉರ 03.09.2021 07.09.2021 fy (ಶುಕ್ರವಾರ) [2 6. 12169202] ಅನಗಿ 04.09.2021 08.09.2021 ವ (ಸೋಮವಾರ) 3 7 TT 200.20 4 3 | U-B 06.09.2021 09.09.2021 BF (ಮಂಗಳವಾರ) gp 32 ಲ | ಡಡ! ೩... (|. 23.09.2021 ಇ ದ್ದ ನ ಇಲ 07.09.2021 13.09.2021 y - (ಬುಧವಾರ) UK _ pg 5. T2305.2021 | 4 a 08.09.2021 ' 14.09.2021 ಜಾ (ಗುರುವಾರ) ಜತಿ 10. 7122 ` ಗ ಉ-೯ 09.09.2021 15.09.2021 F (ಶುಕವಾರ) | ಹ [_ ನಿಯಮ 39ರ ಮೇರೆಗೆ ಪ್ರಶೈಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು he ha ಮತ್ತು ನಿಯಮ 41ರ ಮೇರೆಗೆ ಉತ್ತರಗಳನ್ನು ಒದಗಿಸಲು ಇರುವ 10 ದಿನಗಳ ಕಾಲಾವಕಾಶವನ್ನು ಪ್ರಸ್ತುತ ಅಧಿವೇಶನದ ಪ್ರಶ್ನೋತ್ತರ ದಿನಾಂಕಗಳ ಅವಧಿಗೆ ಮಾತ್ರ ಸೌ ಮ್‌ ಕಡಿತಗೊಳಿಸಲಾಗಿರುತ್ತದೆ ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಈ ಕೆಳಕಂಡ ಪಟ್ಟಿಯಲ್ಲಿ ನೀಡಲಾಗಿದೆ:- ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ 13 ಮತ್ತು 20ನೇ ಸೆಪ್ಟೆಂಬರ್‌ 2021 (ಸೋಮವಾರ) ಸಮೂಹ ಅ-ಸಿ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ಕಂದಾಯ ಸಚಿವರು ಕಂದಾಯ ಇಲಾಖೆಯಿಂದ. ಮುಜರಾಯಿ ವಸತಿ ಹಾಗೂ ಮೂಲಸೌಲಭ್ಯ |. ವಸತಿ ಇಲಾಖೆ ಅಭಿವೃದ್ಧಿ ಸಚಿವರು 2 ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಮಾಲ ವ ಾ3ಲಸೌಲಭ್ಯ ಅಭಿವೃದ್ಧಿ ಮೀನುಗಾರಿಕೆ, ಟಾಟ |. ಪಶುಸಂಗೋಪನೆ ಮತ್ತು ಮತು ಒಳನಾಡು ಜಲಸಾರಿಗೆ ಮೀನುಗಾರಿಕೆ ಇಲಾಖೆಯಿಂದ ಮೀನುಗಾರಿಕೆ 2. ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಸಲಸಾರಿಗೆ ಇಲಾಖೆಯಿಂದ ಬಂದರು ಹಾಗೂ ಒಳನಾಡು ಜಲಸಾರಿಗೆ ಲೋಕೋಪಯೋಗಿ ಸಚಿವರು ಪಶುಸಂಗೋಪನೆ ಸಚಿವರು ಲೋಕೋಪಯೋಗಿ ಇಲಾಖೆ ಪಶುಸಂಗೋಪನೆ ಮತ್ತು ಮೀನುಗಾರಿಕೆ |. ಕಂದಾಯ ಇಲಾಖೆಯಿಂದ ಮುಜರಾಯಿ 2. ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್‌ ಇಲಾಖೆಯಿಂದ ಹಜ್‌ ಮತ್ತು ವಕ್ಫ್‌ ಸಮೂಹ ಆ-ಔ8 ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾ೦ಕ ಇಲಾಖೆಗಳು 14 ಮತ್ತು 21ನೇ ಸೆಪ್ಟೆಂಬರ್‌ 2021 (ಮಂಗಳವಾರ) ಮುಖ್ಯಮಂತ್ರಿಗಳು |. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ 4. ನಗರಾಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಜಲಸಂಪನ್ಮೂಲ ಸಚಿವರು ಜಲಸಂಪನ್ಮೂಲ ಇಲಾಖೆಯಿಂದ ಭಾರಿ ಮತ್ತು ಮಧ್ಯಮ ನೀರಾವರಿ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು ಟ್ಟ (ಸ 6) ಲ ೬ ಗ್ರ ೦ ತ 2 ಇಲೆ 3. ಸಂಸದೀಯ ವವಹಾರಗಳು ಮತು ಶಾಸನ ರಿ 5 ಗೃಹ ಸಚಿವರು ಕಾರ್ಮಿಕ ಸಚಿವರು ಅಬಕಾರಿ ಸಚಿವರು ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಇಲಾಖೆಗಳು 15 ಮತ್ತು 22ನೇ ಸೆಪೆಂಬರ್‌ 2021 ಊಟ (ಬುಧವಾರ) ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಾರಿಗೆ ಇಲಾಖೆ . ಸಮಾಜ ಕಲ್ಯಾಣ ಇಲಾಖೆಯಿಂದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಮಾಜ ಕಲ್ಯಾಣ ಇಲಾಖೆ . ಹಿ೦ದುಳಿದ ವರ್ಗಗಳ ಕಲ್ಯಾಣ ಸಚಿವರು ಇಲಾಖೆ ಕೃಷಿ ಸಚಿವರು ಕೃಷಿ ಇಲಾಖೆ ರೇಷ್ಮೆ ಹಾಗೂ ದಾ |. ತೋಟಗಾರಿಕೆ ಇಲಾಖೆಯಿಂದ ರೇಷ್ಮೆ ಸಬಲೀಕರಣ ಮತು ಕ್ರೀಡಾ 2. ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಆಲಾಖೆ ತೋಟಗಾರಿಕೆ ಹಾಗೂ ಯೋಜನೆ, |. ತೋಟಗಾರಿಕೆ ಇಲಾಖೆಯಿಂದ | ಕಾರ್ಯಕ್ರಮ ಸಂಯೋಜನೆ ಮತ್ತು ತೋಟಗಾರಿಕೆ ಸಾಂಖ್ಯಿಕ ಸಚಿವರು 2. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಪ್ರಶ್ನೆಗಳಿಗೆ ಉತ್ತರ ನೀಡುವ | ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ದಿನಾಂಕ 16 ಮತ್ತು 23ನೇ ಅರಣ್ಯ ಹಾಗೂ ಆಹಾರ, | |. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸೆಪ್ಟೆಂಬರ್‌ 2021 ನಾಗರೀಕ ಸರಬರಾಜು ಮತ್ತು ಇಲಾಖೆಯಿಂದ ಅರಣ್ಯ. (ಗುರುವಾರ) ಗ್ರಾಹಕರ ವ್ಯವಹಾರಗಳ 2. ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಇಲಾಖೆ | A ಉನ್ನತ ಶಿಕಣ, ಮಾಹಿತಿ | 1 ಶಿಕಣ ಇಲಾಖೆಯಿಂದ ಉನತ ಶಿಕಣ pe ಲು pl ದ ತಂತ್ರಜ್ಞಾನ ಮತ್ತು ಜೈವಿಕ 2.ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇ ತಂತ್ರಜ್ಞಾನ, ವಿಜ್ಞಾನ ಮತ್ತು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ತ ನ § ಹಾಗೂ 3.ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃದ್ಧಿ ಚ್ಟ ಜೀವನೋಪಾಯ ಇಲಾಖೆ ಜೀವಿಶಾಸ್ತ್ರ ಮತ್ತು ಪರಿಸರ |. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಪರಿಸರ ಮತ್ತು ಸಚಿವರು ಜೀವಿಶಾಸ 2. ಪ್ರವಾಸೋದ್ಯಮ ಇಲಾಖೆ. | ಆರೋಗ್ಯ ಮತ್ತು ಕುಟುಂಬ 1. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ. ಶಿಕ್ಷಣ ಸಚಿವರು 2. ವೈದ್ಯಕೀಯ ಶಿಕ್ಷಣ ಇಲಾಖೆ. ಪ್ರಾಥಮಿಕ ಮತ್ತು ಪೌಢ |. ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ | ಶಿಕ್ಷಣ ಹಾಗೂ ಸಕಾಲ ಮತ್ತು ಪೌಢ ಶಿಕ್ಷಣ ಸಚಿವರು 2 ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಂಧನ ಹಾಗೂ ಕನ್ನಡ ಮತ್ತು 1. ಇಂಧನ ಇಲಾಖೆ ಸಂಸತಿ ಸಚಿವರು ಭಿ ಕನ್ನಡ ಮತು ಸಂಸ್ಕತಿ ಇಲಾಖೆ ಶ್ರ ವೌ ಕ್ಟ ಪ್ರಶ್ನೆಗಳಿಗೆ ಉತ್ತರ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು ನೀಡುವ ದಿನಾಂಕ 17 ಮತ್ತು 24ನೇ | ಬೃಹತ್‌ ಮತ್ತು ಮಧ್ಯಮ ವಾಣಿಜ ಸೆಪ್ಟೆಂಬರ್‌ 2021 (ಶುಕ್ರವಾರ) ಕೈಗಾರಿಕಾ ಸಚಿವರು ಕರ್ನಾಟಕ ನಗರ ವೀರು ಮಂಡ%(KUWSDB), ಕರ್ನಾಟಕ ಮೂಲಸೌಕರ್ಯ ಅಭಿವೃದ್ದಿ ಮತ್ತು ಹಣಕಾಸು ನಿಗಮ ನಿಯಮಿತ (1001070) ಒಳಗೊಂಡಂತೆ ನಗರಾಭಿವೃದ್ಧಿ ಸರಬರಾಜು ಮತ್ತು ನು ಇಲಾಖೆ (ಬೆಂಗಳೂರು ಅಭಿವೃದ್ದಿ, ಬೃಹತ್‌ ಬೆ೦ಗಳೂರು ಮಹಾನಗರ ಪಾಲಿಕೆ. ಬೆ೦ಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆ೦ಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಾಗೂ ನಗರ ಯೋಜನಾ ನಿರ್ದೇಶನಾಲಯ ಹೊರತುಪಡಿಸಿ) ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು |) ನಗರಾಭಿವೃದ್ಧಿ ಇಲಾಖೆಯಿಂದ ಪುರಸಭೆ ಮತ್ತು ಸ್ಥಳೀಯ ಸಂಸ್ಥೆಗಳು (ನಗರ ಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು) 2) ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು ನಳ 3) ಸಾರ್ವಜನಿಕ ಉದ್ದಿಮೆಗಳ ಇಲಾಖೆ ಸಬಲೀಕರಣ ಸಚಿವರು ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು! ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ [: ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗಣಿ ಮತ್ತು ಭೂ ವಿಜ್ಞಾನ. 2. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ 17 ಮತ್ತು 24ನೇ ಕೈಮಗ್ಗ ಮತ್ತು ಜವಳಿ 1. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಸೆಪ್ಟೆಂಬರ್‌ 2621 ಘಾಗೂ; ಸಕ್ಕದ ಸಚಿವರು as (ಶುಕ್ರವಾರ) 2. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಕಬು ಅಭಿವದಿ ಮತು ಸಕ್ಕರೆ ನಿರ್ದೇಶನಾಲಯ ಬ ೪. ಹ 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ರೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ದವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ.((ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅನುಮತಿಸಲಾಗುವುದು) ಅರ್ಧ ಗಂಟೆ ಕಾಲಾವಧಿಯ ಸೂಚನಾ ಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 60) ನಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯಂತ ಮಹತವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ನೋತ್ತರ, ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ಪ್ರಸಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಮ ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹತದೃಷ್ಟಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಚಿಸುವ ಸಲುವಾಗಿ ರಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ನರ ವಿಧೇಯಕಗಳನ್ನು ನಿಯಮ 75(1) ರಿ ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಟಿಯ ಖಾಸಗಿ ಸದಸ್ವರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. [4 10 ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ. ಖಾಸಗಿ ಸದಸ್ಯರ ಗ ಖಾಸಗಿ ಸದಸ್ಯರ ವಿಧೇಯಕ ಮತ್ತು ಖಾಸಗಿ ಸದಸ್ಯರ ಬ್ಯಾಲೆಟ್‌ ನಡೆಯುವ ಸ್ಥಳ ಕಾರ್ಯಲಾಪಗಳಿಗೆ | ನಿರ್ಣಯಗಳ ಸೂಚನಾ ವಿಧೇಯಕ ಮತ್ತು ಮತ್ತು ಸಮಯ ಗೊತ್ತುಪಡಿಸಿದ ಪತ್ರಗಳನ್ನು ಸ್ವೀಕರಿಸಲು ನಿರ್ಣಯಗಳಿಗೆ ದಿನಾಂಕ ಕೊನೆಯ ದಿನಾಂಕ ಬ್ಯಾಲೆಟ್‌ ನಡೆಸುವ ದಿನಾಂಕ 16.09.2021 09.09.2021 14.09.2021 ಸ x (ಗುರುವಾರ) (ಗುರುವಾರ) (ಮಂಗಳವಾರ) 4 df 4 ತ್ಸ _ 4 8B ಫ್ಲೌ ನೆ 23.09.2021 17.09.2021 21.09.2021 ವಟ ಜೆಂ ದ ೫ ಜ್‌ % : ಗ್ರೆ ೪ (ಗುರುವಾರ) (ಶುಕ್ರವಾರ) (ಮಂಗಳವಾರ) #48 ಸ u ಚ f H 3 ಥ್ರ 8. ಅರ್ಜಿಗಳು (ನಿಯಮ 136 ರಿಂದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತದೃಷ್ಟಿಯ ನಾಗರೀಕರ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ 9. ನಿಯಮ 351ರ ಮೇರೆಗೆ ಸೂಚನೆ ಒಂದು ಕಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. 1] ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಅಡಕ: ಅನುಬಂಧ-1 ಮತ್ತು 2 ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ) ಕರ್ನಾಟಕ ವಿಧಾನ ಸಭೆ ಅವರಿಗೆ: ಕರ್ನಾಟಕ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಪ್ರಶ್ನೆಗಳು, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು /ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಹೊರಗಡೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ಅರ್ಧ ಗಂಟೆ ಕಾಲಾವಧಿ ಚರ್ಚೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ:128, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ನೀಡತಕ್ಕದ್ದು. ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla-kar.nic.in/assembly/ lob /lob.htm ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. 12 ಅನುಬಂಧ-1 ಠಿ ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಲ್ಕ ನೀಡುವಂತೆ ಕೋರಲಾಗಿದೆ: (ನಿಯಮ 41) . ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದಲ್ಲ; . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಒ೦ದು. ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳ ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬಂಧಪಟಿರತಕ್ಷದು ಲ್ಕ ಸ್ರ pe ರದಿ ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲಿರತಕದ್ದು; ನಾ ಕ ದಿ ಗೋ ಅದು ಸಂದಿಗ್ಗವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದ್ದಲ್ಲ; ತ ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸ ಸು ಸದಸ್ಯರು ತಾವೇ ಜವಾಬ್ದಾರರಾಗಿರತಕ್ಕದ್ದು; ನ್ನು ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು ಅಣಕದ ಮಾತುಗಳನ್ನು. ಗ ದೋಷಾರೋಪಣೆಗಳನ್ನು, ಶ್ಲಾಘನೆ, ವಿಶ್ಲೇಷಣೆಗಳನ್ನು ಹೇಳಿಕೆಗಳನು ಒಳಗೊಂಡಿರತಕ್ಕದಲ್ಲ: 1 ಅಥವಾ ಅಪಮಾನ ಹಾನಿಕರ ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ. ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳಶಕ್ಕದಲ್ಲ; ೨ wel 4 . ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲವೋ ಅಂತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕದ( ಲ . ಅದು. ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ 3 ಛಃ ದೂಷಣೆಯು ಧ್ವನಿತಗೊಳ್ಳುವಂತಿರತಕ್ಕದಲ್ಲ; el 8) ಎ ತ್ರೆ ತ 3 ಲ. 3 [©) el el ಜಿ 6 ಲ್ಲ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ಚಿಸತಕ್ಕದಲ್ಲ; 14. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ರೆಗಳಲ್ಲಿ ಅಥವಾ ಯಾವ ಪಶ್ಲೆಗಳಿಗೆ ಉತ್ತರವನ್ನು 10. 19, 20; 2| ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಲ ಲ ಕ್‌ ಸು? ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; ಅದರಲ್ಲಿ, ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು Ko] . ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ನ ಉಲ್ಲೇಖ ದೊ | ಎಗ್ಗು ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; . ಅದರಲ್ಲಿ ರಾಜ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ಜಿ [ae ಛ$ ರಿಂ ನಿಯಂತ್ರಣಕ್ಕೊಳಪಟ್ಟರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ಸಂ ಲ ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದಲ್ಲ: ಧಿ ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ. ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ. . ಅದರಲ್ಲಿ ನ್ಯಾಯಿಕ ಅಥವಾ ಅರೆನ್ಕಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಹ ಶಾಸನ ಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೇ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ಲಿಸತಕ್ಕದಲ್ಲ. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ. ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; () 22.ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸಷೀಕರಣವನ್ನು ಕೇಳಬಹುದು. ಆದರೆ. ಒಟ್ಟನಲ್ಲಿ ಪ್ರಶ್ನೆಯನ್ನು ಕೇಳುವ ರಿ ೬ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ, ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; 14 ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದಲ್ಲಿ ದಿನಾಂಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. 6) ಪ್ರಶ್ನೆ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. 7) ಪ್ರಶ್ನೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. 8) ಪ್ರಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. ಇ ಬ ಬ ಜು ಬ ಬ್ಯ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 13ನೇ ಸೆಪ್ಟೆಂಬರ್‌, 2021 (ಸಮಯ: ಬೆಳಿಗ್ಗೆ 1.00 ಗಂಟೆಗೆ) ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 14ನೇ ಸೆಪ್ಟೆಂಬರ್‌, 2021 (ಐಟಂ 6ರಲ್ಲಿ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಕೆ.ಎಸ್‌. ಈಶ್ವರಪ್ಪ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು) ಅವರು ಅ) 2021ನೇ ಸಾಲಿನ ಕರ್ನಾಟಕ ಗಾಮ ಸ್ವರಾಜ್‌ ಮತ್ತು ಪಂಚಾಯತ್‌ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 3. ಶ್ರೀ ಎನ್‌. ನಾಗರಾಜು ಎಂ.ಟಿ.ಬಿ. (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2021ನೇ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 4. ಶ್ರೀ ಎನ್‌. ನಾಗರಾಜು ಎಂ.ಟಿ.ಬಿ. (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು Rttp://kla. kar.nic.in/assembly/lobflob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 14ನೇ ಸೆಪ್ಟೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಸಂತಾಪ ಸೂಚನೆ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಎರಡನೇ ಪ £6 £6 ಆ) ಲಿಖಿತ ಮೂಲಕ ಉತ್ತರಿಸುವ ಪುಶ್ನೆಗಳು ಎರಡನೇ ಪ 3. ಕಾರ್ಯದರ್ಶಿಯವರ ವರದಿ ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಷ್ಟಪತಿಗಳು / ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. 4. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೊದಲನೇ ಹಾಗೂ ಎರಡನೇ ಪಟ್ಟಿಯ ರೀತ್ಯಾ. ಕಾರ್ಯದರ್ಶಿಯವರು:- . 2/ .. ೭2 :- 5. ವಿತ್ತೀಯ ಕಾರ್ಯಕಲಾಪಗಳು ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- 2021-22ನೇ ಸಾಲಿನ ಪೂರಕ ಅ೦ದಾಜುಗಳ ಮೊದಲನೇ ಕಂತಿನ ಬೇಡಿಕೆಗಳನ್ನು ಮಂಡಿಸುವುದು. 6. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು 1. ಶ್ರೀ ಬಸವರಾಜ್‌ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ವ್ಯವಸ್ಥೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 2. ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಬಂದಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ತಿ. ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ದಂಡ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 4, ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಬಂದೀಖಾನೆ ಅಭಿವೃದ್ದಿ ಮಂಡಳಿ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ತ 5. 1) | 3) 4) 5) 3 ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಿ.ಸಿ. ಪಾಟೀಲ್‌ (ಮಾನ್ಯ ಕೃಷಿ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 7. ಗಮನ ಸೆಳೆಯುವ ಸೂಚನೆಗಳು ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ತಾಲ್ಲೂಕಿನಲ್ಲಿ ಒಂದೇ ಜಮೀನನ್ನು ಒಬ್ಬರಿಗೆ ಕರಾರು ಮತ್ತೊಬ್ಬರಿಗೆ ಕ್ರಯ ಮಾಡಿ ವಂಚಿಸುತ್ತಿರುವುದರಿಂದ ಸಂಬಂಧಪಟ್ಟವರ ವಿರುದ್ದ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು -ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳನ್ನು ಕಿತ್ತೂರು ನಗರದಲ್ಲಿ ಆರಂಭಿಸುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಅಬ್ಬಯ್ಯ ಪ್ರಸಾದ್‌ ಅವರು - ಹುಬ್ಬಳ್ಳಿ-ಧಾರವಾಡ-ಪೂರ್ವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹುಬ್ಬಳ್ಳಿ ನಗರದಲ್ಲಿ ಪರೀಕ್ಷಾ ಪೂರ್ವ ತರಬೇತಿ ಕಟ್ಟಡ ನಿರ್ಮಾಣ ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡನಗೌಡ ಜಿ. ಪಾಟೀಲ್‌ ಅವರು - ಬಾಗಲಕೋಟೆ ಜಿಲ್ಲೆ ಹುನಕುಂದ ಕ್ಷೇತ್ರದ ಇಲಕಲ್‌ ತಾಲ್ಲೂಕು ಕೇಂದ್ರದಲ್ಲಿ ಜೆ.ಎಂ.ಎಫ್‌.ಸಿ. ನ್ಯಾಯಾಲಯ ಕಟ್ಟಡ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಪಿ. ರಾಜೀವ್‌ ಅವರು - ಬೆಂಗಳೂರಿನ ದೀಪಾ೦ಜಲಿ ನಗರ ವಾರ್ಡ್‌ನ ವ್ಯಾಪ್ತಿಯ ಕೊಳಗೇರಿ ಪ್ರದೇಶದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕುಟುಂಬಗಳಿಗೆ ಮನೆ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಬಾಡಿ ೂ 6) 7) 8) 9) 10) 11) 12) 13) - ಈಡ; ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ವಾಣಿವಿಳಾಸ ಸಾಗರ ಜಲಾಶಯ ಹಿನ್ನೀರಿನಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ಮತ್ತು ಇತರೆ ಉದ್ದೇಶಕ್ಕೆ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಜಲಸಂಪ್ಮನೂಲ ಸಚಿವರ ಗಮನ ಸೆಳೆಯುವುದು. ಡಾ. ಅಜಯ್‌ ಧರ್ಮಸಿಂಗ್‌ ಅವರು - ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. ಶ್ರೀ ಎಚ್‌.ಕೆ. ಪಾಟೀಲ್‌ ಅವರು - ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಮಹಾಕೂಟ ಶಿವಯೋಗಿ ಮಂದಿರದ ಬಳಿ ನದಿ ಸ್ನಾನಕ್ಕೆ ಅಗತ್ಯ ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಡಾ.ಹೆಚ್‌.ಡಿ. ರಂಗನಾಥ್‌ ಅವರು - ಸರ್ಕಾರಿ ಮೂಕ ಮಕ್ಕಳ ಶಾಲೆಯ ವಿಕಲಚೇತನ ಶಿಕ್ಷಕರಿಗೆ ವಿಶೇಷ ವಿಲೀನಾತಿ ನಿಯಮಗಳನ್ನು ರೂಪಿಸಿ ಜೇಷ್ಠತೆಯನ್ನು ನಿಗದಿಗೊಳಿಸಿ ನಿವೃತ್ತ ಶಿಕ್ಷಕರಿಗೆ ಪಿಂಚಣಿ ನೀಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಉಮಾನಾಥ್‌ ಎ ಕೊಟ್ಯಾನ್‌ ಅವರು - ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪ್ರಾಥಮಿಕ ಆಶ್ರಮ ಶಾಲೆಗಳಲ್ಲಿನ ಶಿಕ್ಷಕರಿಗೆ ಸೇವಾ ಭದ್ರತೆ ವೇತನ ನಿಗದಿಪಡಿಸುವ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಯಲು ರೈತ ಫಲಾನುಭವಿಗಳಿಂದ ಹೆಚ್ಚುವರಿ ಹಣವನ್ನು ಪಡೆಯುತ್ತಿರುವ ಏಜೆನ್ಸಿದಾರರ ಎರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿ೦ದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಸೌಮ್ಯ ರೆಡ್ಡಿ ಅವರು - ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಗಿತಗೊಂಡಿರುವ ಟೆಂಡರ್‌. ಶ್ಯೂರ್‌ ಕಾಮಗಾರಿ ಕೆಲಸವನ್ನು ಪುನರಾರಂಭಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ ಅವರು - ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಾರಂಗಿ ಅಚ್ಚುಕಟ್ಟು ಪ್ರದೇಶದಲ್ಲಿ ತಡೆಹಿಡಿದಿರುವ ಕಾಮಗಾರಿಗಳನ್ನು ಮುಂದುವರೆಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. #0] 4s 14) 15) 16) 17) 18) 19) 20) -: 5 ;- ಶ್ರೀ ರಾಜಾ ವೆಂಕಟಪ್ಪ ನಾಯಕ್‌ ಅವರು - ರಾಯಚೂರು ಜಿ ಸೋಳಜೆ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸು ಮೂಲಸೌಲಭ್ಯ ಅಭಿವೃದ್ದಿ ಸಚಿವರ ಗಮನ “ಯುವ. ಜಿಲ್ಲೆ ಮಾನ್ವಿ ಪಟ್ಟಣದ ಘೋಷಿತ ವ ಬಗ್ಗೆ ಮಾ ಪಿ ಸಿ.ಎನ್‌. ಬಾಲಕೃಷ್ಣ ಅವರು - ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ನುಗ್ಗೇಹಳ್ಳಿಯ ಮುದಾಯ ಆರೋಗ್ಯ ಕೇಂದದಲ್ಲಿ ಆ೦ಬ್ಯೂಲೆನ್ಸ್‌ ವಾಹನಗಳ ಕೊರತೆಯಿಂದ ರೋಗಿಗಳಿಗೆ ಮ ಸಮಸ್ಯೆಗಳ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಪಿ. ಕುಮಾರಸ್ವಾಮಿ ಅವರು - ಗೆಜೆಟೆಡ್‌ ಪ್ರೊಬೇಷನರಿ ನೇಮಕಾತಿ ಆಗದೇ ಇರುವುದರಿಂದ ಅರ್ಹ ಅಭ್ಯರ್ಥಿಗಳು ನಿರುದ್ಯೋಗಿಗಳಾಗಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಡಿಕೆ. ಶಿವಕುಮಾರ್‌ ಅವರು - ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಬಿಡುಗಡೆಗೊಳಿಸಿರುವ ಆಯುಷ್‌ ವೈದ್ಯರನ್ನು ಪುನ: ಕರ್ತವ್ಯಕ್ಕೆ ತೆಗೆದುಕೊಂಡು ಖಾಯಂಗೊಳಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ಪುರಸಭೆ ವತಿಯಿಂದ ಕೈಗೊಂಡಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಅಭಿವೃದ್ದಿ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ" ಗಮನ ಸೆಳೆಯುವುದು. ಶ್ರೀ ಶಿವಾನಂದ ಪಾಟೀಲ ಅವರು - ಆರೋಗ್ಯ ಕಾರ್ಯಕ್ರಮಗಳನ್ನು ಉತ್ತಮ ಪಡಿಸಲು ಹಾಗೂ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕಛೇರಿಯನ್ನು ಸ್ಥಾಪಿಸಿ ಅಧಿಕಾರಿ/ಸಿಬ್ಬಂದಿಯನ್ನು ನೇಮಕ ಮಾಡಲು ವಿಜಯಪುರ ಜಿಲ್ಲೆಯಲ್ಲಿ ಅಪರ ನಿರ್ದೇಶಕರಿಗೆ ಅಧಿಕಾರ ನೀಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರು - ಹಾಸನ ಜಿಲ್ಲೆಯ ಶಾಂತಿಗ್ರಾಮ ಹೋಬಳಿ ಮೊಸಳೆಹೊಸಳ್ಳಿ ಗ್ರಾಮದ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿಗೆ ಯಂತ್ರೋಪಕರಣಗಳು, ಪೀಠೋಪಕರಣಗಳು, ಗ್ರಂಥಾಲಯಕ್ಕೆ ಅಗತ್ಯ ಪುಸ್ತಕಗಳನ್ನು ಒದಗಿಸಲು ಅವಶ್ಯವಿರುವ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕೆ ಮೂರನೇ ಪ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಮೂರನೇ ಪ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 15ನೇ ಸೆಪ್ಟೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) ೭೭ ೭೫ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- 1) 2) ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಮೇಲೆ ನೀಡಿರುವ ಲೆಕ್ಕಪರಿಶೋಧನಾ ವರದಿಯನ್ನು (2021ನೇ ವರ್ಷದ ವರದಿ ಸಂಖ್ಯೆ1) ಸಭೆಯ ಮುಂದಿಡುವುದು. ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಬೆಂಗಳೂರು ನಗರ ಪ್ರದೇಶದಲ್ಲಿ ಮಳೆನೀರು ನಿರ್ವಹಣೆಯ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನಾ ವರದಿಯನ್ನು (2021ನೇ ವರ್ಷದ ವರದಿ ಸಂಖ್ಯೆ:2) ಸಭೆಯ ಮುಂದಿಡುವುದು. ಇ ಈ, ೬೭2 ;- 3. ವರದಿಯನ್ನೊಪ್ಪಿಸುವುದು ಶ್ರೀಮತಿ ಕೆ ಪೂರ್ಣಿಮ (ಅಧ್ಯಕ್ಷರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ) ಅವರು ಕರ್ನಾಟಕ ವಿಧಾನ ಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಕಾಣ ಸಮಿತಿ 2020-21ನೇ ಸಾಲಿನ 37ನೇ ವರದಿಯನ್ನೊಪ್ಪಿಸುವುದು. 1) 2) 1) 2) 3) ಮ 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಕೆ.ಆರ್‌. ರಮೇಶ್‌ ಕುಮಾರ್‌, ಹೆಚ್‌.ಕೆ. ಪಾಟೀಲ್‌, ಕೆ.ಜೆ. ಜಾರ್ಜ್‌, ಡಾ. ಅಜಯ್‌ ಧರ್ಮಸಿಂಗ್‌ ಹಾಗೂ ಇತರರು - ವಿವಿಧ ಧಾನ್ಯಗಳ, ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್‌, ಔಷಧಿ ಸೇರಿದಂತೆ ಇತರೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿ೦ದಾಗಿ ಜನರ ಬದುಕು ಶೋಚನೀಯವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಡಿ. ರೇವಣ್ಣ, ಹೆಚ್‌.ಡಿ. ಕುಮಾರ ಸ್ವಾಮಿ, ಸಿ.ಎನ್‌. ಬಾಲಕೃಷ್ಣ, ಸಿ.ಎಸ್‌. ಪುಟ್ಟರಾಜು ಹಾಗೂ ಕೆ.ಎಸ್‌. ಲಿಂಗೇಶ್‌ - ರಾಜ್ಯದಲ್ಲಿ ಪ್ರಗತಿ ಹಂತದಲ್ಲಿರುವ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದೇಶವನ್ನು ಹೊರಡಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 5. ಗಮನ ಸೆಳೆಯುವ ಸೂಚನೆಗಳು ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಅವರು - ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಸಾರ್ವಜನಿಕ ಗ್ರಂಥಾಲಯಕ್ಕೆ ಸುಸಜ್ಜಿತವಾದ ಕಟ್ಟಡ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಸಿ. ತಮ್ಮಣ್ಣ ಅವರು - ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಬಿ.ಎಂ.ಐ.ಸಿ.ಪಿ. ಕಛೇರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ನಗರಾಭಿವೃದ್ದಿ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌.ವಿ. ರವಿಸುಬ್ರಮಣ್ಯ ಅವರು - ಬೆ೦ಗಳೂರಿನ ಬಸವನಗುಡಿ ವಿಧಾನಸಭಾ ಕ್ಷೇತ್ರದ ಕೆಂಪಾಂಬುದಿ ಕೆರೆಯನ್ನು ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಿ ಕೆರೆಯನ್ನು ಸಂರಕ್ಷಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಇರೆ! ಇವ 4) ೨) 6) 7) 8) 9) 10) ಎಂಡಿ ವದ ಶ್ರೀ ಎಂ.ವೈ. ಪಾಟೀಲ್‌ ಅವರು - ಅಫಜಲಪುರ ಪಟ್ಟಣದಲ್ಲಿರುವ ನ್ಯಾಯಾಲಯದ ಕಟ್ಟಡವು ಶಿಥಿಲಗೊ೦ಡಿರುವುದರಿ೦ದ ನೂತನ ನ್ಯಾಯಾಲಯ ಕಟ್ಟಡವನ್ನು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಡಿ.ಸಿ. ಗೌರಿಶಂಕರ್‌ ಅವರು - ಕಂದಾಯ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ನೌಕರರು ಮೀಸಲಾತಿಯಿಂದ ವಂಚಿತರಾಗುವುದನ್ನು ತಡೆಗಟ್ಟಲು ದ್ವಿತೀಯ ದರ್ಜೆ ಸಹಾಯಕರು ಮತ್ತು ಗ್ರಾಮಲೆಕ್ಕಿಗರ ಸಂಯುಕ್ತ ಜೇಷ್ಠತಾ ಪಟ್ಟಿಯನ್ನು ತಿದ್ದುಪಡಿ ಮಾಡುವ ಕಾಯ್ದೆ/ನಿಯಮಗಳ ಪ್ರಕ್ರಿಯೆಯನ್ನು ತಡೆಹಿಡಿಯುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಜೆ. ಜಾರ್ಜ್‌ ಅವರು - ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿ.ಡಿ.ಎ. ಬಡಾವಣೆಗಳನ್ನು ನಿರ್ಮಿಸುವ ಉದ್ದೇಶಕ್ಕಾಗಿ ಭೂಸ್ವಾಧೀನಪಡಿಸಿಕೊಂಡಿರುವ ಜಮೀನುಗಳನ್ನು ನಿಯಮ ಬಾಹಿರವಾಗಿ ಭೂಸ್ವಾಧೀನದಿ೦ದ ಡಿನೋಟಿಫಿಕೇಷನ್‌ ಮಾಡಿರುವುದನ್ನು ರದ್ದುಪಡಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಡಿ.ಎಸ್‌. ಹೂಲಗೇರಿ ಅವರು - ರಾಯಚೂರು ಜಿಲ್ಲೆಯ ಲಿಂಗಸುಗೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾದುಹೋಗಿರುವ ವಿವಿಧ ರಾಜ್ಯ ಹೆದ್ದಾರಿಗಳನ್ನು ಅಭಿವೃದ್ಧಿಗೊಳಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಜೆ. ಸೋಮಶೇಖರ್‌ ರೆಡ್ಡಿ ಅವರು - ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಸೇವಾ ಪ್ರಮಾಣ ಪತ್ರ, ಗುರುತಿನ ಜೀಟಿಯನ್ನು ನೀಡಿ, ಸೇವಾ ಭದ್ರತೆಯನ್ನು ಘೋಷಿಸಿ, ಗೌರವ ಧನವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಜೆ.ಎನ್‌. ಗಣೇಶ್‌ ಅವರು - ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಘೋಷಣೆ ಮಾಡುವುದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಸಮಿತಿ ರಚನೆ ಮಾಡಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಡಾ. ಜಿ. ಪರಮೇಶ್ವರ ಅವರು - ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಿಗೆ ಕೆ.ಐ.ಎ.ಡಿ.ಬಿ.ಯು ಹೆಚ್ಚಿಸಿರುವ ಲೀಸ್‌ ಕಂ ಸೇಲ್‌ ಡೀಡ್‌ ಅಂತಿಮ ದರವನ್ನು ಸರ್ಕಾರದ ಆದೇಶದಂತೆ ನಿಗದಿಪಡಿಸುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರ ಗಮನ ಸೆಳೆಯುವುದು. ಎಂಡ/ .. 11) 12) 13) 14) 15) 16) 17) ಡಾ. ಕೆ. ಅನ್ನದಾನಿ ಅವರು - ರಾಜ್ಯದ ಟೋಲ್‌ಗಳಲ್ಲಿ ಗಣ್ಯ ವ್ಯಕ್ತಿಗಳು ಮತ್ತು ಅತೀ ಗಣ್ಯ ವ್ಯಕ್ತಿಗಳ ಸಂಚಾರಕ್ಕಾಗಿ ಪ್ರತ್ಯೇಕ ಪಥವನ್ನು (ವಿ.ಐ.ಪಿ. ಲೈನ್‌) ಗುರುತಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌.ಎನ್‌. ನಿಸರ್ಗ ನಾರಾಯಣಸ್ವಾಮಿ ಅವರು - ರಾಜ್ಯದ ಪುರಸಭೆಗಳು ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ರೂಪಿಸುವ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಕ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಪಶುಸಂಗೋಪನಾ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿಯನ್ನು ಕಲಬುರಗಿಗೆ ವರ್ಗಾಯಿಸಲು ಮಾಡಿರುವ ಆದೇಶವನ್ನು ರದ್ದುಪಡಿಸಿ ರಾಯಚೂರಿನಲ್ಲಿಯೇ ಮುಂದುವರೆಸುವ ಬಗ್ಗೆ ಮಾನ್ಯ ಪಶುಸಂಗೋಪನಾ ಸಚಿವರ ಗಮನ ಸೆಳೆಯುವುದು. ಶ್ರೀ ರೂಪಕಲಾ ಎಂ. ಅವರು - ಕೆ.ಜಿ.ಎಫ್‌. ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆಯ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಹಸ್ತಾಂತರಿಸಿ ಸಿ.ಆರ್‌.ಎಫ್‌. ಅನುದಾನದಡಿ ಅಭಿವೃದ್ಧಿಪಡಿಸುವ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಎ. ಹ್ಯಾರಿಸ್‌ ಅವರು - ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಗಳಿಗೆ ತೆರಳುವ ಪ್ರಯಾಣಿಕರಿಗೆ ಮಾಡಲಾಗುತ್ತಿರುವ RAT- Rapid Antigen Test ಮತ್ತು RT-PCR ಕೋವಿಡ್‌ ತಪಾಸಣಾ ಪರೀಕ್ಷೆಗೆ ರೂ.800/-ಗಳ ಏಕರೂಪ ಶುಲ್ಕವನ್ನು ನಿಗದಿಪಡಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮವ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಕೋಲಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಹೂ ಬೆಳೆಗಾರರ ಹಿತದೃಷ್ಟಿಯಿಂದ ಪ್ರತ್ಯೇಕ ಹೂ ಮಾರುಕಟ್ಟೆ ವ್ಯವಸ್ಥೆಯನ್ನು ಮಾಡುವ ಬಗ್ಗೆ ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸ೦ಯೋಜನೆ ಮತ್ತು ಸಾಂಖ್ಯಿಕ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಸ್ಲಂ ಬೋರ್ಡ್‌ ಮತ್ತು Housing for all ಯೋಜನೆಯಡಿ ನಿರ್ಮಿಸುತ್ತಿರುವ ವಸತಿ ಮನೆಗಳ ಯೋಜನೆಗಳು ಕುಂಠಿತಗೊಂಡಿರುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. « 5/ .. 18) 19) 20) 21) 22) 5 ;- ಶ್ರೀ ಪ್ರಿಯಾಂಕ ಖರ್ಗೆ ಅವರು - ಚಿತ್ತಾಪುರ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನ ವಸತಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ಥಾಮಿ ಅವರು - ಭಾರಿ ಪ್ರಮಾಣದ ಸರ್ಕಾರಿ ಜಮೀನುಗಳು ಸುಳ್ಳು ದಾಖಲೆಗಳ ಮೂಲಕ ಭೂಗಳ್ಳರ ಪಾಲಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಬಸನಗೌಡ ದದ್ದಲ್‌ ಅವರು - ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಒಳಗೊಂಡಂತೆ ಕಾರ್ಯಾರಂಭಗೊಂಡಿರುವ ವಿಶ್ವವಿದ್ಯಾಲಯದಲ್ಲಿ ಬೋಧಕೇತರ ಸಿಬ್ಬಂದಿ ಹಾಗೂ ಮೂಲಭೂತ ಸೌಕರ್ಯ ಕೊರತೆಯ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಕೃಷ್ಣ ಬೈರೇಗೌಡ, ಟಿ. ವೆಂಕಟರಮಣಯ್ಯ ಹಾಗೂ ಇತರರು - ದೊಡ್ಡಬಳ್ಳಾಪುರ, ದೇವನಹಳ್ಳಿ, ಗೌರಿಬಿದನೂರು ತಾಲ್ಲೂಕುಗಳಲ್ಲಿನ ಕೆರೆಗಳಿಗೆ ನೀರು ತುಂಬಿಸುವ ವೃಷಭಾವತಿ ಕಣಿವೆ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಸಣ್ಣ ನೀರಾವರಿ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ವಿಧಾನಸಭಾ ಕ್ಷೇತ್ರದ ಅರಸಿಕೆರೆ ತಾಲ್ಲೂಕಿನ ಜಾವಗಲ್‌ನಲ್ಲಿ ಹಾಲಿಯಿರುವ ಪ್ರಾಥಮಿಕ ಆರೋಗ್ಯ ಕೇ೦ದವನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 16ನೇ ಸೆಪ್ಟೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ನಾಲ್ಕನೇ ಪಟ್ಟ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಕ ನಾಲ್ಕನೇ ಪಟ್ಟಿ 2. ಚುನಾವಣಾ ಪ್ರಸ್ತಾವ ಶ್ರೀ ಜೆ.ಸಿ. ಮಾಧುಸ್ವಾಮಿ, (ಮಾನ್ಯ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು) ಅವರು:- ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಗಳ ಅನುಸಾರವಾಗಿ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ: ) 265001ನೇ ನಿಯಮದ ಅನುಸಾರವಾಗಿ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು 2) 268(1)ನೇ ನಿಯಮದ ಅನುಸಾರವಾಗಿ ಅಂದಾಜುಗಳ ಸಮಿತಿಗೆ ಹದಿನೆಂಟು ಜನ ಸದಸ್ಯರನ್ನು 3) 2710ನೇ ನಿಯಮದ ಅನುಸಾರವಾಗಿ ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು 4) 2720ನೇ ನಿಯಮದ ಅನುಸಾರವಾಗಿ ಹಕ್ಕುಬಾಧ್ಯತೆಗಳ ಸಮಿತಿಗೆ ಒಂಭತ್ತು ಜನ ಸದಸ್ಯರನ್ನು .2/.. 5) 6) 7 8) 9) -:2 ;- 2771ನೇ ನಿಯಮದ ಅನುಸಾರವಾಗಿ ಅಧೀನ ಶಾಸನ ರಚನಾ ಸಮಿತಿಗೆ ಹದಿನೈದು ಜನ ಸದಸ್ಯರನ್ನು 281ನೇ ನಿಯಮದ ಅನುಸಾರವಾಗಿ ಸರ್ಕಾರಿ ಭರವಸೆಗಳ ಸಮಿತಿಗೆ ಹದಿನೈದು ಜನ ಸದಸ್ಯರನ್ನು 283061ನೇ ನಿಯಮದ ಅನುಸಾರವಾಗಿ ಖಾಸಗಿ ವಿಧೇಯಕಗಳ ಹಾಗೂ ನಿರ್ಣಯಗಳ ಸಮಿತಿಗೆ ಹತ್ತು ಜನ ಸದಸ್ಯರನ್ನು 286ನೇ ನಿಯಮದ ಅನುಸಾರವಾಗಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಗೆ ಹದಿನೈದು ಜನ ಸದಸ್ಯರನ್ನು 288ನೇ ನಿಯಮದ ಅನುಸಾರವಾಗಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಹದಿನೈದು ಜನ ಸದಸ್ಯರನ್ನು 10) 370(2)ನೇ ನಿಯಮದ ಅನುಸಾರವಾಗಿ ವಸತಿ ಸೌಕರ್ಯಗಳ ಸಮಿತಿಗೆ ಹನ್ನೆರಡು ಜನ ಸದಸ್ಯರನ್ನು ಚುನಾಯಿಸಬೇಕೆಂದು ಕೋರುವುದು. 3. ಶಾಸನ ರಚನೆ 1ವಿಧೇಯಕಗಳನ್ನು ಮಂಡಿಸುವುದು . ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ್‌ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ವ್ಯವಸ್ಥೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. * ತೆ/.. 1) 2) 2. ಶ್ರೀ ಕೆ.ಎಸ್‌. ಈಶ್ವರಪ್ಪ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಬಿ.ಸಿ. ಪಾಟೀಲ್‌ (ಮಾನ್ಯ ಕೃಷಿ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಕೆ.ಆರ್‌. ರಮೇಶ್‌ ಕುಮಾರ್‌, ಹೆಚ್‌.ಕೆ. ಪಾಟೀಲ್‌, ಕೆ.ಜೆ. ಜಾರ್ಜ್‌, ಡಾ. ಅಜಯ್‌ ಧರ್ಮನಸಿಂಗ್‌ ಹಾಗೂ ಇತರರು - ವಿವಿಧ ಧಾನ್ಯಗಳ, ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್‌, ಔಷಧಿ ಸೇರಿದಂತೆ ಇತರೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಬದುಕು ಶೋಚನೀಯವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ. ಶ್ರೀಯುತರುಗಳಾದ ಹೆಚ್‌.ಡಿ. ರೇವಣ್ಣ, ಹೆಚ್‌.ಡಿ. ಕುಮಾರ ಸ್ವಾಮಿ, ಸಿ.ಎನ್‌. ಬಾಲಕೃಷ್ಣ, ಸಿ.ಎಸ್‌. ಪುಟ್ಟರಾಜು ಹಾಗೂ ಕೆ.ಎಸ್‌. ಲಿಂಗೇಶ್‌ - ರಾಜ್ಯದಲ್ಲಿ ಪ್ರಗತಿ ಹಂತದಲ್ಲಿರುವ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದೇಶವನ್ನು ಹೊರಡಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. sdf 1) 2) 3) 4) 5) 6) 1) 14 2- 5. ಗಮನ ಸೆಳೆಯುವ ಸೂಚನೆಗಳು ಶ್ರೀ ಎಚ್‌.ಕೆ. ಪಾಟೀಲ್‌ ಅವರು - ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಮಹಾಕೂಟ ಶಿವಯೋಗಿ ಮಂದಿರದ ಬಳಿ ನದಿ ಸ್ನಾನಕ್ಕೆ ಅಗತ್ಯ ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಅವರು - ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಸಾರ್ವಜನಿಕ ಗ್ರಂಥಾಲಯಕ್ಕೆ ಸುಸಜ್ಜಿತವಾದ ಕಟ್ಟಡ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಜಿ. ಸೋಮಶೇಖರ್‌ ರೆಡ್ಡಿ ಅವರು - ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಸೇವಾ ಪ್ರಮಾಣ ಪತ್ರ, ಗುರುತಿನ ಜೇಟಿಯನ್ನು ನೀಡಿ, ಸೇವಾ ಭದ್ರತೆಯನ್ನು ಘೋಷಿಸಿ, ಗೌರವ ಧನವನ್ನು ಹೆಚ್ಚಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಿ ಪ್ರಾಥ ಶ್ರೀ ಪ್ರಿಯಾಂಕ ಖರ್ಗೆ ಅವರು - ಚಿತ್ತಾಪುರ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನ ವಸತಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ವಿಧಾನಸಭಾ ಕ್ಷೇತ್ರದ ಅರಸಿಕೆರೆ ತಾಲ್ಲೂಕಿನ ಜಾವಗಲ್‌ನಲ್ಲಿ ಹಾಲಿಯಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಡಾ. ಕೆ. ಶ್ರೀನಿವಾಸಮೂರ್ತಿ ಅವರು - ನೆಲಮಂಗಲ ನಗರಸಭೆ ವ್ಯಾಪ್ತಿಯಲ್ಲಿ ಹೆಣ್ಣು ಮಕ್ಕಳ ವಿದ್ಯಾರ್ಥಿ ವಸತಿ ನಿಲಯದ ನಿರ್ಮಾಣದ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಪಿ.ಟಿ. ಪರಮೇಶ್ವರ ನಾಯ್ಕ್‌ ಅವರು - ವಿಜಯನಗರ ಜಿಲ್ಲೆಯ ಹಡಗಲಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಭೂ ಪರಿಹಾರ ನೀಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. “a 5/ .. 8) 9) 10) 11) 12) 1) ಶ್ರೀ ಅಮರೇಗೌಡ ಪಾಟೀಲ್‌ ಬಯ್ಯಾಪುರ್‌ ಅವರು - “ನಮ್ಮ ಗ್ರಾಮ ನಮ್ಮ ರಸ್ತೆ” ಯೋಜನೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾರ್ಯಕ್ರಮದ ಹಣ ಬಿಡುಗಡೆಯಲ್ಲಿ ಉಂಟಾಗಿರುವ ತಾರತಮ್ಯದ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಟಿ. ರಘುಮೂರ್ತಿ ಅವರು - ಚಳ್ಳಕೆರೆ ನಗರದ ಸ್ತಂ ನಿವಾಸಿಗಳಿಗೆ ವಸತಿ ಇಲಾಖೆಯು ಒಳಚರಂಡಿ ಮಂಡಳಿಯ ಮುಖಾಂತರ ಮಂಜೂರು ಮಾಡಿರುವ ಮನೆಗಳ ಕಾಮಗಾರಿಯ ಪ್ರಗತಿಯು ಕುಂಠಿತವಾಗಿರುವ ಬಗ್ಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಸಿ. ಪುಟ್ಟರಂಗಶೆಟ್ಟಿ ಅವರು - ಚಾಮರಾಜನಗರ ವ್ಯಾಪ್ತಿಯ ಪಾಚಪ್ಪ ಸರ್ಕಲ್‌ನಿಂದ ರಾಮಸಮುದ್ರದವರೆಗಿನ ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಜಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಬೀದರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೀನುಗಾರಿಕಾ ವಿಶ್ವವಿದ್ಯಾನಿಲಯವನ್ನು ಮಂಗಳೂರಿಗೆ ಸ್ಥಳಾ೦ತರಿಸುವ ಬಗ್ಗೆ ಮಾನ್ಯ ಮೀನುಗಾರಿಕೆ, ಬ೦ದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ ಕೆ. ಶೆಟ್ಟಿ ಅವರು - ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಹೊನ್ನಾವರ ವ್ಯಾಪ್ತಿಯಲ್ಲಿನ ಕೊಡ್ಕಣಿ-ಹೈಗಳ್‌-ಕುರ್ವೆ, ಬೋಗಿಬೈಲ್‌-ಉಪ್ಪಿನಪಟ್ಟಣ ಹಾಗೂ ಗಂಗಾವಳಿ- ಮಂಜುಗುಣಿ ಸೇತುವೆಗಳ ನಿರ್ಮಾಣ ಕಾಮಗಾರಿಯನ್ನು ಶೀಘವಾಗಿ ಪೂರ್ಣಗೊಳಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. 6. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಕೆ. ಅನ್ನದಾನಿ ಅವರು - ಮಂಡ್ಯ ಸಕ್ಕರೆ ಕಾರ್ಬಾನೆಯನ್ನು ಖಾಸಗೀಕರಣಗೊಳಿಸುವುದನ್ನು ಸ್ಥಗಿತಗೊಳಿಸಿ ಸರ್ಕಾರಿ ಸ್ಟಾಮ್ಯದ ಒಡೆತನದಲ್ಲಿಯೇ ಮುಂದುವರೆಸುವ ಬಗ್ಗೆ ದಿನಾಂಕ:14.09.2021ರ ಶೂನ್ಯವೇಳೆಯಲ್ಲಿ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಇ. ಈ. -16 ;- 2) ಶ್ರೀ ಜೆಎನ್‌. ಗಣೇಶ್‌ ಅವರು - ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಘೋಷಣೆ ಮಾಡುವುದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಸಮಿತಿ ರಚನೆ ಮಾಡಿರುವ ಬಗ್ಗೆ ದಿನಾಂಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 3) ಶ್ರೀ ಎ.ಟಿ. ರಾಮಸ್ಪಾಮಿ ಅವರು - ಭಾರಿ ಪ್ರಮಾಣದ ಸರ್ಕಾರಿ ಜಮೀನುಗಳು ಸುಳ್ಳು ದಾಖಲೆಗಳ ಮೂಲಕ ಭೂಗಳ್ಳರ ಪಾಲಾಗುತ್ತಿರುವ ಬಗ್ಗೆ ದಿನಾಂಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು) ಅ) ಆ) ಇ) ಶ್ರೀ ಅ) ಆ) , ಶ್ರೀ ಅ) ಆ) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾ೦ಕ 17ನೇ ಸೆಪ್ಟೆಂಬರ್‌, 2021 (ಸಮಯ: ಬೆಳಿಗ್ಗೆ 10.30 ಗಂಟೆಗೆ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಐದನೇ ಪಟ್ಟಿ ವರ್ಗಾವಣೆಗೊಂಡ ಪ್ರಶ್ನೆ:- ದಿನಾಂಕ: 15.09.2021ರ 3ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ಹಾಲಪ್ಪ ಹರತಾಳ್‌ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 32(67)) ಲಿಖಿತ ಮೂಲಕ ಉತ್ತರಿಸುವ ಪಕ್ನೆಗಳು : ಐದನೇ ಪಟ್ಟಿ 2. ಶಾಸನ ರಚನೆ ವಿಧೇಯಕಗಳನ್ನು ಮಂಡಿಸುವುದು ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- 2021ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಹಾಗೂ ವಿಧೇಯಕವನ್ನು ಮಂಡಿಸುವುದು. ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು: 2021ನೇ ಸಾಲಿನ ಕರ್ನಾಟಕ ಪೊಲೀಸು (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಹಾಗೂ ವಿಧೇಯಕವನ್ನು ಮಂಡಿಸುವುದು. ಮಾನ್ಯ ಕಂದಾಯ ಸಚಿವರು ಯೋಜನೆ ಹ IL ವಿಧೇಯಕವನ್ನು ಪರ್ಯಾಲೋಚಿಸುವುದು ಮತು ಅಂಗೀಕರಿಸುವುದು 1. ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಬಂದಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 2. ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ದಂಡ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಬಂದೀಖಾನೆ ಅಭಿವೃದ್ಧಿ ಮಂಡಳಿ ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ 1) ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಕೆ.ಆರ್‌. ರಮೇಶ್‌ ಕುಮಾರ್‌, ಹೆಚ್‌.ಕೆ. ಪಾಟೀಲ್‌, ಕೆ.ಜೆ. ಜಾರ್ಜ್‌, ಡಾ. ಅಜಯ್‌ ಧರ್ಮಸಿಂಗ್‌ ಹಾಗೂ ಇತರರು - ವಿವಿಧ ಧಾನ್ಯಗಳ, ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್‌, ಔಷಧಿ ಸೇರಿದಂತೆ ಇತರೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಬದುಕು ಶೋಚನೀಯವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. 2) ಶ್ರೀಯುತರುಗಳಾದ ಹೆಚ್‌.ಡಿ. ರೇವಣ್ಣ, ಹೆಚ್‌.ಡಿ. ಕುಮಾರ ಸ್ಟಾಮಿ, ಸಿ.ಎನ್‌. ಬಾಲಕೃಷ್ಣ, ಸಿ.ಎಸ್‌. ಪುಟ್ಟರಾಜು ಹಾಗೂ ಕೆ.ಎಸ್‌. ಲಿಂಗೇಶ್‌ - ರಾಜ್ಯದಲ್ಲಿ ಪ್ರಗತಿ ಹಂತದಲ್ಲಿರುವ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದೇಶವನ್ನು ಹೊರಡಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ತಿ. 2) 3) 4) ೨) 6) 1) 3 2- 4. ಗಮನ ಸೆಳೆಯುವ ಸೂಚನೆಗಳು ಶ್ರೀ ಪ್ರಿಯಾಂಕ ಖರ್ಗೆ ಅವರು - ಚಿತ್ತಾಪುರ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನ ವಸತಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಪಿ.ಟಿ. ಪರಮೇಶ್ವರ ನಾಯ್ಕ್‌ ಅವರು - ವಿಜಯನಗರ ಜಿಲ್ಲೆಯ ಹಡಗಲಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಎಂ ಭೂ ಪರಿಹಾರ ನೀಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. IC ಶ್ರೀ ಎಸ್‌. ಆರ್‌. ಶ್ರೀನಿವಾಸ್‌ (ವಾಸು) ಅವರು - ತುಮಕೂರು ಜಿಲ್ಲಾ ಗುಬ್ಬಿ ತಾಲ್ಲೂಕಿನಲ್ಲಿ ಬಗರ್‌ ಹುಕುಂ ಸಮಿತಿ ರಚನೆಯ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಎಸ್‌. ಸೋಮಲಿಂಗಪ್ಪ ಅವರು - ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ತುಂಗಭದ್ರಾ ನದಿ ಅಂಚಿನಲ್ಲಿರುವ ವಿವಿಧ ಗ್ರಾಮಗಳ ಜನರಿಗೆ ಮೊಸಳೆ ಹಾವಳಿಯಿಂದ ಉಂಟಾಗುತ್ತಿರುವ ತೊಂದರೆಯ ಬಗ್ಗೆ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಎಂ ಕೃಷ್ಣಪ್ಪ (ಬೆಂಗಳೂರು ದಕ್ಷಿಣ) ಅವರು - ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬೆಂಗಳೂರು ವಿಭಾಗವು ಪ್ಯಾಕೇಜ್‌-3ಬಿ ರಡಿಯಲ್ಲಿ ಕೈಗೊಂಡಿರುವ ಬನ್ನೇರುಘಟ್ಟದಿ೦ದ ಜಿಗಣಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು. ಶ್ರೀ ರಿಜ್ಞಾನ್‌ ಅರ್ಷದ್‌ ಅವರು - ಶಿವಾನಂದ ವೃತ್ತದಲ್ಲಿ ನಿರ್ಮಾಣ ಹಂತದಲ್ಲಿರುವ ಗ್ರೇಡ್‌ ಸಪರೇಟರ್‌ ಕಾಮಗಾರಿಯ ವಿಳಂಬದಿಂದ ಜನಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ಡಾ. ಬಿ.ಆರ್‌. ಅ೦ಬೇಡ್ಕರ್‌ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಗಳಿಂದ ವಿವಿಧ ಸೌಲಭ್ಯವನ್ನು ನೀಡಲು ನಿಗದಿಪಡಿಸಿರುವ ಗುರಿಯಲ್ಲಿನ ವ್ಯತ್ಕಾಸವನ್ನು ಸರಿಪಡಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. dhl. 8) 9) ಶ್ರೀ ಈ ತುಕಾರಾಂ ಅವರು - ರಾಜ್ಯದಲ್ಲಿ ಗಣಿ ಚಟುವಟಿಕೆಗಳಿಂದ ಬಾಧಿತವಾದ ಪ್ರದೇಶಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ದೇಶನಗಳನುಸಾರ ಆದೇಶ ಹೊರಡಿಸುವ ಬಗ್ಗೆ ಮಾನ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ನಿಸರ್ಗ ನಾರಾಯಣ ಸ್ವಾಮಿ ಎಲ್‌.ಎನ್‌. ಅವರು - ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಜಯಪುರ ಮತ್ತು ತೂಬಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೂಲಭೂತ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 20ನೇ ಸೆಪ್ಟೆಂಬರ್‌, 2021 (ಐಟಂ 3(1) ರಲ್ಲಿ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ ಎಧೇಯಕಗಳನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಡಾ. ಸಿ.ಎನ್‌. ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲಾಭಿವೃದ್ಧಿ ಸಚಿವರು) ಅವರು:- ಅ) 2021ನೇ ಸಾಲಿನ ಚಾಣಕ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kkla. kar.nic.in/assemblyflob/lob. htm 1) 2) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾಂಕ 20ನೇ ಸೆಪ್ಟೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಆರನೇ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಆರನೇ £6 ದಿ & ಸತ್ತ! 2. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಕೆ.ಆರ್‌. ರಮೇಶ್‌ ಕುಮಾರ್‌, ಹೆಚ್‌.ಕೆ. ಪಾಟೀಲ್‌, ಕೆ.ಜೆ. ಜಾರ್ಜ್‌, ಡಾ. ಅಜಯ್‌ ಧರ್ಮಸಿಂಗ್‌ ಹಾಗೂ ಇತರರು - ವಿವಿಧ ಧಾನ್ಯಗಳ, ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್‌, ಔಷಧಿ ಸೇರಿದಂತೆ ಇತರೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಬದುಕು ಶೋಚನೀಯವಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ಶ್ರೀಯುತರುಗಳಾದ ಹೆಚ್‌.ಡಿ. ರೇವಣ್ಣ, ಹೆಚ್‌.ಡಿ. ಕುಮಾರ ಸ್ಥಾಮಿ, ಸಿ.ಎನ್‌. ಬಾಲಕೃಷ್ಣ, ಸಿ.ಎಸ್‌. ಪುಟ್ಟರಾಜು ಹಾಗೂ ಕೆ.ಎಸ್‌. ಲಿಂಗೇಶ್‌ - ರಾಜ್ಯದಲ್ಲಿ ಪ್ರಗತಿ ಹಂತದಲ್ಲಿರುವ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದೇಶವನ್ನು ಹೊರಡಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಡಿ ಸಃ 3. 1. -:2 :- 3. ಶಾಸನ ರಚನೆ 1.ವಿಧೇಯಕಗಳನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರಗ ಜ್ಞಾನೇಂದ್ರ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಪೊಲೀಸು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಆರ್‌. ಅಶೋಕ್‌ (ಮಾನ್ಯ ಕಂದಾಯ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು ) ಅವರು:- ಅ) 2021ನೇ ಸಾಲಿನ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. *ಡಿ/.. 2) ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು ) ಅವರು:- ಅ) 2021ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ತ್ರೀ ಎನ್‌. ನಾಗರಾಜು ಎಂ.ಟಿ.ಬಿ. (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2021ನೇ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆ೦ದು ಸೂಚಿಸುವುದು. ಶ್ರೀ ಎನ್‌. ನಾಗರಾಜು ಎಂ.ಟಿ.ಬಿ. (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 4. ಗಮನ ಸೆಳೆಯುವ ಸೂಚನೆಗಳು ಶ್ರೀ ಪ್ರಿಯಾಂಕ ಖರ್ಗೆ ಅವರು - ಚಿತ್ತಾಪುರ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನ ವಸತಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ರಿಜ್ಜಾನ್‌ ಅರ್ಷದ್‌ ಅವರು - ಶಿವಾನ೦ದ ವೃತ್ತದಲ್ಲಿ ನಿರ್ಮಾಣ ಹಂತದಲ್ಲಿರುವ ಗ್ರೇಡ್‌ ಸಪರೇಟರ್‌ ಕಾಮಗಾರಿಯ ವಿಳಂಬದಿಂದ ಜನಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. kh. 3) 4) ೨) 6) 7) 8) 9) 14 :- ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ಡಾ. ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಗಳಿಂದ ವಿವಿಧ ಸೌಲಭ್ಯವನ್ನು ನೀಡಲು ನಿಗದಿಪಡಿಸಿರುವ ಗುರಿಯಲ್ಲಿನ ವ್ಯತ್ಕಾಸವನ್ನು ಸರಿಪಡಿಸುವ ಬಗ್ಗೆ ಮಾನ್ಯ ಸಮಾಜ ಕಲ್ಮಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ನಿಸರ್ಗ ನಾರಾಯಣ ಸ್ಥಾಮಿ ಎಲ್‌.ಎನ್‌. ಅವರು - ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಜಯಪುರ ಮತ್ತು ತೂಬಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೂಲಭೂತ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಜಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಪಿ. ಮಂಜುನಾಥ್‌ ಮತ್ತು ಅನಿಲ್‌ ಚಿಕ್ಕಮಾದು ಅವರುಗಳು - ನಾಗರಹೊಳೆ ಹಾಗೂ ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳ ಕಾಡಂಚಿನ ಪ್ರದೇಶಗಳಲ್ಲಿ ಆನೆಗಳ ದಾಳಿಯನ್ನು ತಡೆಗಟ್ಟಲು ರೈಲ್ವೆ ಬ್ಯಾರಿಕೇಟ್‌ ಅಳವಡಿಸುವ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿರುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ರಾಮಪ್ಪ, ಅವರು - ಹರಿಹರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಭೈರನಪಾದ ಏತ ನೀರಾವರಿ ಯೋಜನೆಯ ಕಾಮಗಾರಿಗೆ ತಡೆಹಿಡಿದಿರುವ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಶಿವಾನಂದ ಪಾಟೀಲ ಅವರು - ರಾಜ್ಯದ ರೈತರಿಗೆ ಪತ್ತಿನ ಸಹಕಾರಿ ಸಂಘಗಳ ಮೂಲಕ ಕೃಷಿ ಸಾಲಗಳ ವಿತರಣೆ ಮೇಲೆ ಪತ್ತಿನ ಸಂಸ್ಥೆಗಳಿಗೆ ಬಡ್ಡಿ ಸಹಾಯಧನ ದರ ನಿಗದಿಪಡಿಸಿ ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸಿ, ಬ್ಯಾಂಕುಗಳಿಗೆ ಮಾರ್ಜಿನ್‌ ಹೆಚ್ಚಿಸುವ ಬಗ್ಗೆ ಮಾನ್ಯ ಸಹಕಾರ ಸಜಿವರ ಗಮನ ಸೆಳೆಯುವುದು. ಶ್ರೀ ಉಮಾನಾಥ್‌ ಎ. ಕೋಟ್ಯಾನ್‌ ಅವರು - ರಾಜ್ಯದ ತುಳು ಭಾಷೆಯನ್ನು ಸಂವಿಧಾನದ ಎ೦ಟನೇ ಪರಿಚ್ಛೇದದಲ್ಲಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಮಾಡುವ ಮೂಲಕ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಸಕಾಲಿಕ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಡಾ. ಹೆಚ್‌.ಡಿ. ರಂಗನಾಥ್‌ ಅವರು - ತುಮಕೂರು ಶಾಖಾ ನಾಲೆಯಿಂದ ಕುಣಿಗಲ್‌ಗೆ ನಿಗದಿಯಾಗಿರುವ ಪ್ರಮಾಣದಲ್ಲಿ ನೀರು ಲಭ್ಯವಾಗದೆ ಈ ಭಾಗದ ಜನ-ಜಾನುವಾರುಗಳಿಗೆ ಕುಡಿಯಲು, ಬಡ ರೈತರ ಕೃಷಿ ಚಟುವಟಿಕೆಗಳಿಗೆ ನೀರಿನ ಅಭಾವ ಉಂಟಾಗಿರುವುದರಿಂದ ಫೀಡರ್‌ ಲಿಂಕ್‌ ಕೆನಾಲ್‌/ಪೈಪ್‌ ೈನ್‌ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. 45:37 «. 10) 11) 12) 13) 14) 15) 16) 15 ;- ಶ್ರೀ ಎನ್‌. ಹೆಚ್‌. ಶಿವಶಂಕರ ರೆಡ್ಡಿ ಅವರು - ಕರ್ನಾಟಕ ರಾಜ್ಯದ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ವಿಶ್ವವಿದ್ಯಾಲಯಗಳಲ್ಲಿ ನಿವೃತ್ತ ಬೋಧಕರಿಗೆ ನೀಡುವ ನಿವೃತ್ತಿ ವೇತನ ಹಾಗೂ ನಿಧನ ಹೊಂದಿದ ಬೋಧಕರ ಕುಟುಂಬದವರಿಗೆ ನೀಡುವ ಕುಟುಂಬ ನಿವೃತ್ತಿ ವೇತನದಲ್ಲಿ ಆಗುತ್ತಿರುವ ತಾರತಮ್ಯವನ್ನು ಸರಿಪಡಿಸುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಬಿ. ಪಾಟೀಲ ಅವರು - ಶ್ರೀ ರಾಘವೇಂದ್ರ ಔರಾದ್‌ಕರ್‌ ವರದಿಯಿಂದ ರಾಜ್ಯದ ಪೊಲೀಸ್‌ ಇಲಾಖೆಯ ಸಿಬ್ಬಂದಿಗಳಿಗೆ ಅನ್ಯಾಯವಾಗಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಡಾ. ಅಂಜಲಿ ಹೇಮಂತ್‌ ನಿಂಬಾಳ್ಕಾರ್‌ ಅವರು - ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರಿವು ಯೋಜನೆಯಡಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಂಜೂರು ಮಾಡಲಾಗುತ್ತಿದ್ದ ಶೈಕ್ಷಣಿಕ ಸಾಲವನ್ನು ಸ್ಥಗಿತಗೊಳಿಸಿರುವುದರಿ೦ದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಹಜ್‌ ಮತ್ತು ವಕ್ಫ್‌ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಶುಶ್ರೂಷಕರಿಗೆ ಆದ್ಯತೆ ನೀಡಿ ಆಯ್ಕೆ ಮಾಡುವ ಸೌಲಭ್ಯವನ್ನು ಬಿ.ಬಿ.ಎಂ.ಪಿ. ಆಶ್ರಯದಲ್ಲಿ ಕಾರ್ಯನಿರ್ವಹಿಸಿ, ಉದ್ಯೋಗಕ್ಕಾಗಿ ಅರ್ಜಿಗಳನ್ನು ಸಲ್ಲಿಸಿರುವ ಶುಶ್ರೂಷಕರಿಗೂ ಸಹ ಅನ್ವಯಿಸುವಂತೆ ಪ್ರತ್ಯೇಕ ವ್ಯವಸ್ಥೆ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಪೊರೇಟ್‌ ಸಂಸ್ಥೆಗಳಲ್ಲಿ ಕಬ್ಬಡ್ಡಿ ಕ್ರೀಡಾ ಪಟುಗಳಿಗೆ ನಿರ್ದಿಷ್ಟ ಉದ್ಯೋಗಗಳನ್ನು ಕಾಯ್ದಿರಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ್‌ ಅವರು - ಕಿತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭೀಕರ ಮಳೆ ಮತ್ತು ಪ್ರವಾಹದಿಂದ ಹಾಳಾದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿಗಳ ಮರು ನಿರ್ಮಾಣಕ್ಕೆ ಬೆಳಗಾವಿ ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿರುವ ಎನ್‌.ಡಿ.ಆರ್‌.ಎಫ್‌./ಎಸ್‌.ಡಿ.ಆರ್‌.ಎಫ್‌. ಅನುದಾನವನ್ನು ಬಳಕೆ ಮಾಡಲು ಅನುಮತಿ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ಗಣಿ ಮತ್ತು ಭೂ ವಿಜ್ಞಾನದಲ್ಲಿ ಭಾರಿ ಪ್ರಮಾಣದಲ್ಲಿ ತೆರಿಗೆ ಹಣ ಸೋರಿಕೆಯಾಗುತ್ತಿರುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ೩ 6/ .. 17) 18) 19) 20) ಶ್ರೀ ಯಶವಂತರಾಯಗೌಡ ದೊಡ್ಡನಗೌಡ ಪಾಟೀಲ್‌ ಅವರು - ರಾಜ್ಯದಲ್ಲಿ ಟಿ.ವಿ, ಫ್ರಿಜ್‌, ದ್ವಿಚಕ್ರ ವಾಹನ ಕುಟುಂಬಗಳ ಪಡಿತರ ಚೀಟಿಯನ್ನು ರದ್ದು ಮಾಡುವುದಾಗಿ ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಬಗ್ಗೆ ಹಾಗೂ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆ ಹರದನಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಸಿದ್ದರಾಮಯ್ಯ, ಅಮರೇಗೌಡ ಎಲ್‌. ಪಾಟೀಲ್‌ ಬಯ್ಯಾಪುರ, ಬಸನಗೌಡ ತುರುವಿಹಾಳ್‌ ಹಾಗೂ ಇತರರು - ರಾಯಚೂರು ಜಿಲ್ಲೆಯ ಬರಪೀಡಿತ ತಾಲ್ಲೂಕುಗಳಾದ ಮಸ್ಕಿ, ಮಾನ್ವಿ, ದೇವದುರ್ಗ, ಲಿಂಗಸುಗೂರು, ಸಿಂಧನೂರು, ರಾಯಚೂರು ಮತ್ತು ಸಿರವಾರ ಭಾಗದ ಜನರ ಬದುಕನ್ನು ಸುಧಾರಿಸಲು ತುರ್ತಾಗಿ ಎನ್‌.ಆರ್‌.ಬಿ.ಸಿ.-5ಎ ಯೋಜನೆಯನ್ನು ಕೈಗೆತ್ತಿಕೊಳ್ಳಲು ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಹೈಬ್ರಿಡ್‌-ಜರ್ಸಿ ತಳಿಯ ಕರುಗಳನ್ನು ಸಾಕಲು ರೈತರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಗೋ ಕಾಯ್ದೆಯನ್ನು ಮರು ಪರಾಮರ್ಶಿಸಿ ದೇಸಿ ಕರುಗಳಿಗೆ ಮಾತ್ರ ಸೀಮಿತವಾಗುವಂತೆ ಮಾಡುವ ಬಗ್ಗೆ ಹಾಗೂ ತಾಲ್ಲೂಕಿಗೆ ಒಂದರಂತೆ ಗೋ ಶಾಲೆ ತೆರೆಯುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 5. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಕೆ. ಅನ್ನದಾನಿ ಅವರು - ಮಂಡ್ಯ ಸಕ್ಕರೆ ಕಾರಾನೆಯನ್ನು ಖಾಸಗೀಕರಣಗೊಳಿಸುವುದನ್ನು ಸ್ಥಗಿತಗೊಳಿಸಿ ಸರ್ಕಾರಿ ಸ್ಥಾಮ್ಯದ ಒಡೆತನದಲ್ಲಿಯೇ ಮುಂದುವರೆಸುವ ಬಗ್ಗೆ ದಿನಾಂಕ:14.09.2021ರ ಶೂನ್ಯವೇಳೆಯಲ್ಲಿ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಹಾಗೂ ಶ್ರೀ ಜೆ.ಎನ್‌. ಗಣೇಶ್‌ ಅವರು - ಕಂಪ್ಲಿ ನಗರದಲ್ಲಿರುವ ಸಕ್ಕರೆ ಕಾರ್ಯಾನೆಯ ಕಾರ್ಯಾಚರಣೆ ಸ್ಥಗಿತಗೊಂಡಿರುವ ಬಗ್ಗೆ ದಿನಾಂಕ:17.09.2021ರಂದು ಏಳನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 65(87)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಗ 2) ಶ್ರೀ ಎ.ಟಿ. ರಾಮಸ್ವಾಮಿ ಅವರು - ಭಾರಿ ಪ್ರಮಾಣದ ಸರ್ಕಾರಿ ಜಮೀನುಗಳು ಸುಳ್ಳು ದಾಖಲೆಗಳ ಮೂಲಕ ಭೂಗಳ್ಳರ ಪಾಲಾಗುತ್ತಿರುವ ಬಗ್ಗೆ ದಿನಾ೦ಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. 3) ಶ್ರೀ ಜೆ.ಎನ್‌. ಗಣೇಶ್‌ ಅವರು - ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಘೋಷಣೆ ಮಾಡುವುದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಸಮಿತಿ ರಚನೆ ಮಾಡಿರುವ ಬಗ್ಗೆ ದಿನಾಂಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಥ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು 2) 1) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 21ನೇ ಸೆಪ್ಟೆಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಸ ಏಳನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಏಳನೇ ಪ 2. ವರದಿಗಳನ್ನೊಪ್ಪಿಸುವುದು ಶ್ರೀ ಕೆ. ರಘುಪತಿ ಭಟ್‌ (ಅಧ್ಯಕ್ಷರು, ಸರ್ಕಾರಿ ಭರವಸೆಗಳ ಸಮಿತಿ) ಅವರು ಕರ್ನಾಟಕ ವಿಧಾನ ಸಭೆಯ ಸರ್ಕಾರಿ ಭರವಸೆಗಳ ಸಮಿತಿಯ 2020-21ನೇ ಸಾಲಿನ ಹತ್ತು ಮತ್ತು ಹನ್ನೊಂದನೇ ವರದಿಗಳನ್ನೊಪ್ಪಿಸುವುದು. ಶ್ರೀ ಎಸ್‌. ಕುಮಾರ ಬಂಗಾರಪ್ಪ (ಅಧ್ಯಕ್ಷರು, ಅಧೀನ ಶಾಸನ ರಚನಾ ಸಮಿತಿ) ಅವರು ಕರ್ನಾಟಕ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ 2020-21ನೇ ಸಾಲಿನ ಐವತ್ತೊಂದನೇ ವರದಿಯನ್ನೊಪ್ಪಿಸುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಹೆಚ್‌.ಡಿ. ರೇವಣ್ಣ, ಹೆಚ್‌.ಡಿ. ಕುಮಾರ ಸ್ವಾಮಿ, ಸಿ.ಎನ್‌. ಬಾಲಕೃಷ್ಣ, ಸಿ.ಎಸ್‌. ಪುಟ್ಟರಾಜು ಹಾಗೂ ಕೆ.ಎಸ್‌. ಲಿಂಗೇಶ್‌ - ರಾಜ್ಯದಲ್ಲಿ ಪ್ರಗತಿ ಹಂತದಲ್ಲಿರುವ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದೇಶವನ್ನು ಹೊರಡಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 2/ .. 2) 3) 4) l. 2. ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣ ಬೈರೇಗೌಡ, ಡಿಕೆ. ಶಿವಕುಮಾರ್‌, ಹೆಚ್‌.ಕೆ. ಪಾಟೀಲ್‌ ಹಾಗೂ ಶ್ರೀಮತಿ ಸೌಮ್ಯ ರೆಡ್ಡಿ - ಮೈಸೂರಿನ ಚಾಮುಂಡಿಪುರದ ರಿಂಗ್‌ ರಸ್ತೆ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ಥೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸದೆ, ಸಾಂತ್ವನ ಕೇಂದ್ರಕ್ಕೆ ಕರೆದೊಯ್ಯದೆ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳದಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ ಡಾ. ಅಜಯ್‌ ಧರ್ಮಸಿಂಗ್‌, ಪಿಯಾಂಕ ಖರ್ಗೆ, ಬಸನಗೌಡ ದದ್ದಲ್‌, ಜೆ.ಎನ್‌. ಗಣೇಶ್‌ ಹಾಗೂ ಇತರರು - ಕಲ್ಯಾಣ ಕರ್ನಾಟಕದ ಶೈಕ್ಷಣಿಕ, ಸಾಮಾಜಿಕ, ಆರೋಗ್ಯ, ಆರ್ಥಿಕ ಹಾಗೂ ಇನ್ನಿತರೆ ಅಭಿವೃದ್ಧಿ ವಿಚಾರಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ಕುಮಾರ ಸ್ವಾಮಿ, ಹೆಚ್‌.ಡಿ. ರೇವಣ್ಣ, ಸಿ.ಎಸ್‌. ಪುಟ್ಟರಾಜು, ಕೆ.ಎಸ್‌. ಲಿಂಗೇಶ್‌ ಹಾಗೂ ಇತರರು - ರಾಜ್ಯದಲ್ಲಿ ಮುಂಗಾರಿನಲ್ಲಿ ಬಿದ್ದ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳಿಗೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯುಂಟಾಗಿರುವುದರಿಂದ ಪರಿಹಾರವನ್ನು ವಿತರಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 4. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. BF ss 3 :- ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. (> 6 ಆರಗ ಜ್ಞಾನೇಂದ (ಮಾನ್ಯ ಗೃಹ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಪೊಲೀಸು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎನ್‌. ನಾಗರಾಜು ಎಂ.ಟಿ.ಬಿ. (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2021ನೇ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎನ್‌. ನಾಗರಾಜು ಎಂ.ಟಿ.ಬಿ. (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಸಿ.ಎನ್‌, ಅಶ್ವಥ್‌ ನಾರಾಯಣ (ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲಾಭಿವೃದ್ಧಿ ಸಚಿವರು) ಅವರು:- ಅ) 2021ನೇ ಸಾಲಿನ ಚಾಣಕ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಡೆ, 2) 3) 4) 5) 6) 7) -24 ;- 5. ಗಮನ ಸೆಳೆಯುವ ಸೂಚನೆಗಳು ಶ್ರೀ ಪ್ರಿಯಾಂಕ ಖರ್ಗೆ ಅವರು - ಚಿತ್ತಾಪುರ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನ ವಸತಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ದ್ದಿಪಡಿಸುವ ಬಗ್ಗೆ ಮಾನ್ಕ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ರಿಜ್ಜಾನ್‌ ಅರ್ಷದ್‌ ಅವರು - ಶಿವಾನಂದ ವೃತ್ತದಲ್ಲಿ ನಿರ್ಮಾಣ ಹಂತದಲ್ಲಿರುವ ಗ್ರೇಡ್‌ ಸಪರೇಟರ್‌ ಕಾಮಗಾರಿಯ ವಿಳಂಬದಿಂದ ಜನಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ಡಾ. ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಗಳಿಂದ ವಿವಿಧ ಸೌಲಭ್ಯವನ್ನು ನೀಡಲು ನಿಗದಿಪಡಿಸಿರುವ ಗುರಿಯಲ್ಲಿನ ವ್ಯತ್ಯಾಸವನ್ನು ಸರಿಪಡಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ನಿಸರ್ಗ ನಾರಾಯಣ ಸ್ಥಾಮಿ ಎಲ್‌.ಎನ್‌. ಅವರು - ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಜಯಪುರ ಮತ್ತು ತೂಬಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೂಲಭೂತ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಪಿ. ಮಂಜುನಾಥ್‌ ಮತ್ತು ಅನಿಲ್‌ ಚಿಕ್ಕಮಾದು ಅವರುಗಳು - ನಾಗರಹೊಳೆ ಹಾಗೂ ಬಂಡೀಪುರ ರಾಷ್ಟೀಯ ಉದ್ಯಾನವನಗಳ ಕಾಡಂಚಿನ ಪ್ರದೇಶಗಳಲ್ಲಿ ಆನೆಗಳ ದಾಳಿಯನ್ನು ತಡೆಗಟ್ಟಲು ರೈಲ್ವೆ ಬ್ಯಾರಿಕೇಟ್‌ ಅಳವಡಿಸುವ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿರುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ರಾಮಪ್ಪ ಅವರು - ಹರಿಹರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಭೈರನಪಾದ ಏತ ನೀರಾವರಿ ಯೋಜನೆಯ ಕಾಮಗಾರಿಗೆ ತಡೆಹಿಡಿದಿರುವ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಶಿವಾನಂದ ಪಾಟೀಲ ಅವರು - ರಾಜ್ಯದ ರೈತರಿಗೆ ಪತ್ತಿನ ಸಹಕಾರಿ ಸಂಘಗಳ ಮೂಲಕ ಕೃಷಿ ಸಾಲಗಳ ವಿತರಣೆ ಮೇಲೆ ಪತ್ತಿನ ಸಂಸ್ಥೆಗಳಿಗೆ ಬಡ್ಡಿ ಸಹಾಯಧನ ದರ ನಿಗದಿಪಡಿಸಿ ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸಿ, ಬ್ಯಾಂಕುಗಳಿಗೆ ಮಾರ್ಜಿನ್‌ ಹೆಚ್ಚಿಸುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. »5/., 8) 9) 10) 11) 12) 13) 14) -15 ;- ಶ್ರೀ ಉಮಾನಾಥ್‌ ಎ. ಕೋಟ್ಯಾನ್‌ ಅವರು - ರಾಜ್ಯದ ತುಳು ಭಾಷೆಯನ್ನು ಸಂವಿಧಾನದ ಎ೦ಟನೇ ಪರಿಚ್ಛೇದದಲ್ಲಿ ಸೇರಿಸಲು ಕೇ೦ದ್ರ ಸರ್ಕಾರಕ್ಕೆ ಒತ್ತಡ ಮಾಡುವ ಮೂಲಕ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಸಕಾಲಿಕ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಡಾ. ಹೆಚ್‌.ಡಿ. ರಂಗನಾಥ್‌ ಅವರು - ತುಮಕೂರು ಶಾಖಾ ನಾಲೆಯಿಂದ ಕುಣಿಗಲ್‌ಗೆ ನಿಗದಿಯಾಗಿರುವ ಪ್ರಮಾಣದಲ್ಲಿ ನೀರು ಲಭ್ಯವಾಗದೆ ಈ ಭಾಗದ ಜನ-ಜಾನುವಾರುಗಳಿಗೆ ಕುಡಿಯಲು, ಬಡ ರೈತರ ಕೃಷಿ ಚಟುವಟಿಕೆಗಳಿಗೆ ನೀರಿನ ಅಭಾವ ಉಂಟಾಗಿರುವುದರಿಂದ ಫೀಡರ್‌ ಲಿಂಕ್‌ ಕೆನಾಲ್‌/ಪೈಪ್‌ ೈನ್‌ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸುವ ಬಗ್ಗೆ ಮಾನ್ಯ ಜಲಸ೦ಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌. ಹೆಚ್‌. ಶಿವಶಂಕರ ರೆಡ್ಡಿ ಅವರು - ಕರ್ನಾಟಕ ರಾಜ್ಯದ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ವಿಶ್ವವಿದ್ಯಾಲಯಗಳಲ್ಲಿ ನಿವೃತ್ತ ಬೋಧಕರಿಗೆ ನೀಡುವ ನಿವೃತ್ತಿ ವೇತನ ಹಾಗೂ ನಿಧನ ಹೊಂದಿದ ಬೋಧಕರ ಕುಟುಂಬದವರಿಗೆ ನೀಡುವ ಕುಟುಂಬ ನಿವೃತ್ತಿ ವೇತನದಲ್ಲಿ ಆಗುತ್ತಿರುವ ತಾರತಮ್ಯವನ್ನು ಸರಿಪಡಿಸುವ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಬಿ. ಪಾಟೀಲ ಅವರು - ಶ್ರೀ ರಾಘವೇಂದ್ರ ಔರಾದ್‌ಕರ್‌ ವರದಿಯಿಂದ ರಾಜ್ಯದ ಪೊಲೀಸ್‌ ಇಲಾಖೆಯ ಸಿಬ್ಬಂದಿಗಳಿಗೆ ಅನ್ಯಾಯವಾಗಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಡಾ. ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಅವರು - ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರಿವು ಯೋಜನೆಯಡಿ ಅಲ್ಲಸಂಖ್ಯಾತ ವಿದ್ಯಾರ್ಥಿಗಳಿಗೆ ಮಂಜೂರು ಮಾಡಲಾಗುತ್ತಿದ್ದ ಶೈಕ್ಷಣಿಕ ಸಾಲವನ್ನು ಸ್ಥಗಿತಗೊಳಿಸಿರುವುದರಿಂದ ಎದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ [a ಶ್ರ ಸೆಳೆಯುವುದು. ಶ್ರೀ ಕೆ.ಆರ್‌. ರಮೇಶ್‌ ಕುಮಾರ್‌ ಅವರು - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಶುಶ್ರೂಷಕರಿಗೆ ಆದ್ಯತೆ ನೀಡಿ ಆಯ್ಕೆ ಮಾಡುವ ಸೌಲಭ್ಯವನ್ನು ಬಿ.ಬಿ.ಎಂ.ಪಿ. ಆಶ್ರಯದಲ್ಲಿ ಕಾರ್ಯನಿರ್ವಹಿಸಿ, ಉದ್ಯೋಗಕ್ಕಾಗಿ ಅರ್ಜಿಗಳನ್ನು ಸಲ್ಲಿಸಿರುವ ಶುಶ್ರೂಷಕರಿಗೂ ಸಹ ಅನ್ವಯಿಸುವಂತೆ ಪ್ರತ್ಯೇಕ ವ್ಯವಸ್ಥೆ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಯು.ಟಿ. ಅಬ್ದುಲ್‌ ಖಾದರ್‌ ಅವರು - ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಪೊರೇಟ್‌ ಸಂಸ್ಥೆಗಳಲ್ಲಿ ಕಬ್ಬಡ್ಡಿ ಕ್ರೀಡಾ ಪಟುಗಳಿಗೆ ನಿರ್ದಿಷ್ಟ ಉದ್ಯೋಗಗಳನ್ನು ಕಾಯ್ದಿರಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರ ಗಮನ ಸೆಳೆಯುವುದು. .6/.. 15) 16) 17) 18) 19) 20) 21) -26:- ಶ್ರೀ ದೊಡ್ಡಗೌಡರ ಮಹಾಂತೇಶ್‌ ಬಸವಂತರಾಯ್‌ ಅವರು - ಕಿತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭೀಕರ ಮಳೆ ಮತ್ತು ಪ್ರವಾಹದಿ೦ದ ಹಾಳಾದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿಗಳ ಮರು ನಿರ್ಮಾಣಕ್ಕೆ ಬೆಳಗಾವಿ ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿರುವ ಎನ್‌.ಡಿ.ಆರ್‌.ಎಫ್‌./ಎಸ್‌.ಡಿ.ಆರ್‌.ಎಫ್‌. ಅನುದಾನವನ್ನು ಬಳಕೆ ಮಾಡಲು ಅನುಮತಿ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ಗಣಿ ಮತ್ತು ಭೂ ವಿಜ್ಞಾನದಲ್ಲಿ ಭಾರಿ ಪ್ರಮಾಣದಲ್ಲಿ ತೆರಿಗೆ ಹಣ ಸೋರಿಕೆಯಾಗುತ್ತಿರುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಶ್ಠಲಗೌಡ ಪಾಟೀಲ್‌ ಅವರು - ರಾಜ್ಯದಲ್ಲಿ ಟಿ.ವಿ. ಫ್ರಿಜ್‌, ದ್ವಿಚಕ್ರ ವಾಹನ ಕುಟುಂಬಗಳ ಪಡಿತರ ಚೀಟಿಯನ್ನು ರದ್ದು ಮಾಡುವುದಾಗಿ ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಬಗ್ಗೆ ಹಾಗೂ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹಾಸನ ಜಿಲ್ಲೆ ಹರದನಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಕ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಸಿದ್ದರಾಮಯ್ಯ, ಅಮರೇಗೌಡ ಎಲ್‌. ಪಾಟೀಲ್‌ ಬಯ್ಯಾಹುರ, ಬಸನಗೌಡ ತುರುವಿಹಾಳ್‌ ಹಾಗೂ ಇತರರು - ರಾಯಚೂರು ಜಿಲ್ಲೆಯ ಬರಪೀಡಿತ ತಾಲ್ಲೂಕುಗಳಾದ ಮಸ್ಕಿ, ಮಾನ್ವಿ, ದೇವದುರ್ಗ, ಲಿಂಗಸುಗೂರು, ಸಿಂಧನೂರು, ರಾಯಚೂರು ಮತ್ತು ಸಿರವಾರ ಭಾಗದ ಜನರ ಬದುಕನ್ನು ಸುಧಾರಿಸಲು ತುರ್ತಾಗಿ ಎನ್‌.ಆರ್‌.ಬಿ.ಸಿ.-5ಎ ಯೋಜನೆಯನ್ನು ಕೈಗೆತ್ತಿಕೊಳ್ಳಲು ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಹೈಬ್ರಿಡ್‌-ಜರ್ಸಿ ತಳಿಯ ಕರುಗಳನ್ನು ಸಾಕಲು ರೈತರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಗೋ ಕಾಯ್ದೆಯನ್ನು ಮರು ಪರಾಮರ್ಶಿಸಿ ದೇಸಿ ಕರುಗಳಿಗೆ ಮಾತ್ರ ಸೀಮಿತವಾಗುವಂತೆ ಮಾಡುವ ಬಗ್ಗೆ ಹಾಗೂ ತಾಲ್ಲೂಕಿಗೆ ಒಂದರಂತೆ ಗೋ ಶಾಲೆ ತೆರೆಯುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ ಕೇಶವ ಶೆಟ್ಟಿ ಅವರು - ವಿದ್ಯಾರ್ಥಿಗಳ ಹಿತದೃಷ್ಟಿಯಿ೦ದ ಉತ್ತರ ಕನ್ನಡ ಜಿಲ್ಲೆಗೆ ವಿಶ್ವವಿದ್ಯಾಲಯವನ್ನು ಮ೦ಜೂರು ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ ಸಚಿವರ ಗಮನ ಸೆಳೆಯುವುದು. ನ 1) 2) 3) 4) 6. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಕೆ. ಅನ್ನದಾನಿ ಅವರು - ಮಂಡ್ಯ ಸಕ್ಕರೆ ಕಾರ್ಯಾನೆಯನ್ನು ಖಾಸಗೀಕರಣಗೊಳಿಸುವುದನ್ನು ಸ್ಥಗಿತಗೊಳಿಸಿ ಸರ್ಕಾರಿ ಸ್ವಾಮ್ಯದ ಒಡೆತನದಲ್ಲಿಯೇ ಮುಂದುವರೆಸುವ ಬಗ್ಗೆ ದಿನಾ೦ಕ:14.09.2021ರ ಶೂನ್ಯವೇಳೆಯಲ್ಲಿ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಹಾಗೂ ಶ್ರೀ ಜೆ.ಎನ್‌. ಗಣೇಶ್‌ ಅವರು - ಕಂಪ್ತಿ ನಗರದಲ್ಲಿರುವ ಸಕ್ಕರೆ ಕಾರಾನೆಯ ಕಾರ್ಯಾಚರಣೆ ಸ್ಥಗಿತಗೊಂಡಿರುವ ಬಗ್ಗೆ ದಿನಾ೦ಕ:17.09.2021ರಂದು ಐದನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 65(87)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ಭಾರಿ ಪ್ರಮಾಣದ ಸರ್ಕಾರಿ ಜಮೀನುಗಳು ಸುಳ್ಳು ದಾಖಲೆಗಳ ಮೂಲಕ ಭೂಗಳ್ಳರ ಪಾಲಾಗುತ್ತಿರುವ ಬಗ್ಗೆ ದಿನಾ೦ಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಜೆಎನ್‌. ಗಣೇಶ್‌ ಅವರು - ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಘೋಷಣೆ ಮಾಡುವುದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಸಮಿತಿ ರಚನೆ ಮಾಡಿರುವ ಬಗ್ಗೆ ದಿನಾ೦ಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು - “ಪ್ರಧಾನ ಮಂತ್ರಿ ಅವಾಸ್‌ ಯೋಜನೆ”ಯ ಬಗ್ಗೆ ದಿನಾಂಕ: 20.09.2021ರ ಆರನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 85(1507)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 22ನೇ ಸೆಪ್ಟಂಬರ್‌, 2021 (ಸಮಯ: ಬೆಳಿಗ್ಗೆ 11.00 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಎಂಟನೇ ಪಟ್ಟಿ ಆ) ವರ್ಗಾವಣೆಗೊಂಡ ಪ್ರಶ್ನೆ:- 1. ದಿನಾ೦ಕ: 13.09.2021ರ 1ನೇ : ಮಾನ್ಯ ಕೃಷಿ ಸಚಿವರು ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ಗುತ್ತೇದಾರ್‌ ಸುಭಾಷ್‌ ರುಕ್ಮಯ್ಯ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 3(136) 2. ದಿನಾಂಕ: 21.09.2021ರ 7ನೇ ಮಾನ್ಯ ಗ್ರಾಮೀಣಾಭಿವೃದ್ಧಿ ಪಟ್ಟಿಯಿಂದ ವರ್ಗಾವಣೆಗೊಂಡ ಮತ್ತು ಪಂಚಾಯತ್‌ ರಾಜ್‌ ಶ್ರೀ ರವಿ ಸಿ.ಟಿ. ಇವರ ಚುಕ್ಕೆ ಸಚಿವರು ಗುರುತಿನ ಪ್ರಶ್ನೆ ಸಂಖ್ಯೆ 101(1815) ಇ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಎ೦ಟನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಸವರಾಜ ಬೊಮ್ಮಾಯಿ (ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಅನುಪಾಲನಾ ಲೆಕ್ಕಪರಿಶೋಧನಾ ವರದಿಯನ್ನು (2021ನೇ ವರ್ಷದ ವರದಿ ಸಂಖ್ಯೆ3) ಸಭೆಯ ಮುಂದಿಡುವುದು. ಗೆ 3. ಅರ್ಜಿಯನ್ನೊಪ್ಪಿಸುವುದು ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ (ಮಾನ್ಯ ಸದಸ್ಕರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಯನ್ನು ಒಪ್ಪಿಸುವುದು: 1) 2) 3) 4) ಗೌರಿಬಿದನೂರು ತಾಲ್ಲೂಕಿಗೆ ಹೆಬ್ಬಾಳ, ನಾಗಾವರ ಸಂಸ್ಕರಿಸಿದ ನೀರು ಸರಿಯಾಗಿ ಪೂರೈಕೆ ಆಗದಿರುವ ಬಗ್ಗೆ. 4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ಧರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣ ಬೈರೇಗೌಡ, ಡಿ.ಕೆ. ಶಿವಕುಮಾರ್‌, ಹೆಚ್‌.ಕೆ. ಪಾಟೀಲ್‌ ಹಾಗೂ ಶ್ರೀಮತಿ ಸೌಮ್ಯ ರೆಡ್ಡಿ - ಮೈಸೂರಿನ ಚಾಮುಂಡಿಪುರದ ರಿಂಗ್‌ ರಸ್ತೆ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ಥೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸದೆ, ಸಾಂತ್ಸನ ಕೇಂದಕ್ಕೆ ಕರೆದೊಯ್ಯದೆ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳದಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ. ಅಜಯ್‌ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ, ಬಸನಗೌಡ ದದ್ದಲ್‌, ಜೆ.ಎನ್‌. ಗಣೇಶ್‌ ಹಾಗೂ ಇತರರು - ಕಲ್ಯಾಣ ಕರ್ನಾಟಕದ ಶೈಕ್ಷಣಿಕ, ಸಾಮಾಜಿಕ, ಆರೋಗ್ಯ, ಆರ್ಥಿಕ ಹಾಗೂ ಇನ್ನಿತರೆ ಅಭಿವೃದ್ಧಿ ವಿಚಾರಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ಸಾಮಿ, ಹೆಚ್‌.ಡಿ. ಕುಮಾರ ಸ್ಟಾಮಿ, ಹೆಚ್‌.ಡಿ. ರೇವಣ್ಣ, ಸಿ.ಎಸ್‌. ಪುಟ್ಟರಾಜು, ಕೆಎಸ್‌. ಲಿಂಗೇಶ್‌ ಹಾಗೂ ಇತರರು - ರಾಜ್ಯದಲ್ಲಿ ಮುಂಗಾರಿನಲ್ಲಿ ಬಿದ್ದ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳಿಗೆ ಹಾಗೂ ಸಾರ್ವಜನಿಕ ಆಸ್ಥಿ ಪಾಸ್ತಿಗಳಿಗೆ ಹಾನಿಯುಂಟಾಗಿರುವುದರಿಂದ ಪರಿಹಾರವನ್ನು ವಿತರಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣ ಬೈರೇಗೌಡ, ಡಿ.ಕೆ. ಶಿವಕುಮಾರ್‌, ಹೆಚ್‌.ಕೆ. ಪಾಟೀಲ್‌ ಹಾಗೂ ಡಾ. ಅಜಯ್‌ ಧರ್ಮಸಿಂಗ್‌ - ರಾಜ್ಯದಲ್ಲಿ ಇತ್ತೀಚೆಗೆ ಸಂಬಂಧಿಸಿದ ಕೋವಿಡ್‌-19ರ ಎರಡನೇ ಅಲೆಯಿಂದ ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸಿದ್ದು, ಈ ಸಾಂಕ್ರಾಮಿಕ ಕಾಯಿಲೆಯಿಂದ ಮರಣ ಹೊಂದಿದ ಕುಟುಂಬ ಸದಸ್ಯರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. °° 3/ .. 3) ಇಂತಿ 2 ಶ್ರೀಯುತರುಗಳಾದ ಕೆ.ಎಂ. ಶಿವಲಿಂಗೇಗೌಡ, ಎಸ್‌.ಆರ್‌. ಶ್ರೀನಿವಾಸು (ವಾಸು), ಡಾ. ಹೆಚ್‌.ಡಿ. ರಂಗನಾಥ್‌, ಕೆ.ಎಸ್‌. ಲಿಂಗೇಶ್‌, ಗೂಳಿಹಟ್ಟ ಡಿ. ಶೇಖರ್‌ ಹಾಗೂ ಇತರರು -- ರಾಜ್ಯದಲ್ಲಿ ಕಾಡು ಗೊಲ್ಲ ಉಪ ಪಂಗಡಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 5. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಎನ್‌. ನಾಗರಾಜು ಎಂ.ಟಿ.ಬಿ. (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು:- ಅ) 2021ನೇ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗಗಳ (ತಿದ್ದುಪಡಿ) ವಿಧೇಯಕವನ್ನು ಪಂರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಎನ್‌. ನಾಗರಾಜು ಎಂ.ಟಿ.ಬಿ. (ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು) ಅವರು;- ಅ) 2021ನೇ ಸಾಲಿನ ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಶ್ರೀ ಬಿ.ಸಿ. ನಾಗೇಶ್‌ (ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು) ಅವರು:- ಅ) 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 6. ಗಮನ ಸೆಳೆಯುವ ಸೂಚನೆಗಳು ಶ್ರೀ ರಿಜ್ಜಾನ್‌ ಅರ್ಷದ್‌ ಅವರು - ಶಿವಾನಂದ ವೃತ್ತದಲ್ಲಿ ನಿರ್ಮಾಣ ಹಂತದಲ್ಲಿರುವ ಗ್ರೇಡ್‌ ಸಪರೇಟರ್‌ ಕಾಮಗಾರಿಯ ವಿಳಂಬದಿಂದ ಜನಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎ ಂಡ/., 2) 3) 4) ೨) 6) 7) 8) 9) 26 ;- ಡಾ. ಯತೀಂದ್ರ ಸಿದ್ದರಾಮಯ್ಯ ಅವರು - ಡಾ. ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಗಳಿಂದ ವಿವಿಧ ಸೌಲಭ್ಯವನ್ನು ನೀಡಲು ನಿಗದಿಪಡಿಸಿರುವ ಗುರಿಯಲ್ಲಿನ ವ್ಯತ್ಯಾಸವನ್ನು ಸರಿಪಡಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ದಿನಕರ ಕೇಶವ ಶೆಟ್ಟ ಅವರು - ವಿದ್ಯಾರ್ಥಿಗಳ ಹಿತದೃಷ್ಟಿಯಿ೦ದ ಉತ್ತರ ಕನ್ನಡ ಜಿಲ್ಲೆಗೆ ವಿಶ್ವವಿದ್ಯಾಲಯವನ್ನು ಮ೦ಜೂರು ಮಾಡುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಎ. ಹ್ಯಾರಿಸ್‌ ಅವರು - ಬೆ೦ಗಳೂರು ನಗರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ವಾರಸುದಾರರಿಲ್ಲದ ವಾಹನಗಳ ನಿಲುಗಡೆಯಿ೦ದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಇಂತಹ ವಾಹನಗಳ ನಿರ್ವಹಣೆಗೆ ಸೂಕ್ತ ಕಾನೂನು ರೂಪಿಸುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌.ಎ. ರವಿಸುಬ್ರಮಣ್ಯ ಅವರು - ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರದಿಂದ ತೊಂದರೆಗೊಳಗಾಗಿರುವ ಠೇವಣಿದಾರರಿಗೆ ಠೇವಣಿ ಮೊತ್ತವನ್ನು ಬಡ್ಡಿ ಸಮೇತ ಕಾಲಬದ್ಧ ಸಮುಯದಲ್ಲಿ ಹಿ೦ದಿರುಗಿಸಲು ಹಾಗೂ ಈ ಸಂಬಂಧದ ಆಡಿಟ್‌ ರಿಪೋರ್ಟ್‌ನ್ನು ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಜಿ.ಟಿ. ದೇವೇಗೌಡ ಅವರು - ಮೈಸೂರು ತಾಲ್ಲೂಕಿನಲ್ಲಿ ಬಗರ್‌ ಹುಕುಂ ಸಮಿತಿ ರಚಿಸದೇ ಇರುವುದರಿಂದ ರೈತರಿಗೆ ಸಾಗುವಳಿ ಚೀಟಿ ನೀಡಲು ಸಾಧ್ಯವಾಗದೇ ಇರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ವಾಮಿ, ಶ್ರೀ ಎ.ಟಿ. ರಾಮಸ್ಥಾಮಿ ಮತ್ತು ಶ್ರೀ ಕೆ.ಎಸ್‌. ಲಿಂಗೇಶ್‌ ಅವರುಗಳು - ಮಲೆನಾಡು ಭಾಗಗಳಲ್ಲಿ ತೀವಗೊಂಡಿರುವ ಕಾಡಾನೆಗಳ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಭೀಮಾನಾಯ್ಕ ಎಸ್‌. ಅವರು - ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕೊಟ್ಟೂರು ಸೇರಿದಂತೆ 17 ಕೆರೆಗಳಿಗೆ ನೀರು ತುಂಬಿಸುವ ನೀರಾವರಿ ಯೋಜನೆಯ ಅನುಷ್ಠಾನವು ವಿಳಂಬವಾಗುತ್ತಿರುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಎ.ಎಸ್‌. ಜಯರಾಂ (ಮಸಾಲಾ ಜಯರಾಂ) ಅವರು - ತುಮಕೂರು ಜಿಲ್ಲೆಯ ತುರುವೆಕೆರೆ ತಾಲ್ಲೂಕು ಕಛೇರಿಯ ಕಟ್ಟಡವು ಶಿಥಿಲಗೊಂಡು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವುದರಿಂದ ಮಿನಿ ವಿಧಾನಸೌಧ ನಿರ್ಮಾಣದ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 2 25/4, 10) 11) 12) 13) 14) 15) 16) 17) 15 :- ಶ್ರೀ ಕೌಜಲಗಿ ಮಹಾಂತೇಶ್‌ ಶಿವಾನಂದ್‌ ಅವರು - ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಯಮಕನಮರಡಿಯ ಹತ್ತರಗಿ ಗ್ರಾಮದಲ್ಲಿ ಐಟಿಐ ಕಾಲೇಜಿನ ಕಾಮಗಾರಿಯ ಪ್ರಗತಿಯ ಬಗ್ಗೆ ಮಾನ್ಯ ಕಾರ್ಮಿಕ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ನಗರದಲ್ಲಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಏಕ ವಸತಿ ನಿವೇಶನಕ್ಕೆ ಅನುಮೋದನೆಯನ್ನು ಪಡೆದುಕೊಂಡು ನಗರ/ಗ್ರಾಮೀಣ ಭೂಮಾಪನ ಇಲಾಖೆಯಿಂದ ಕಾನೂನು ಬಾಹಿರವಾಗಿ ಮಾರಾಟ ಮಾಡಿರುವ ಬಗ್ಗೆ ತನಿಖೆ ನಡೆಸಲು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ನಗರಾಭಿವೃದ್ಧಿ w ಲ್ಗೆ ಎ ಡ್‌ ಸೃ) Nn ಬಿ ಲ ಸಚಿವರ ಗಮನ ಸೆಳೆಯುವುದು. ಶ್ರೀ ರಾಮಲಿಂಗಾರೆಡ್ಡಿ ಅವರು - ಪೊಲೀಸ್‌ ಸಿಬ್ಬಂದಿಗಳು ಸಂಚಾರ ಉಲ್ಲಂಘನೆ ಮಾಡಿದ ವಾಹನಗಳನ್ನು ತಡೆಗಟ್ಟುವ ಸಂದರ್ಭದಲ್ಲಿ ಅಪಘಾತವಾಗುತ್ತಿರುವ ಬಗ್ಗೆ ಹಾಗೂ ಬೆಂಗಳೂರು ನಗರದಲ್ಲಿ ಸಾರ್ವಜನಿಕರ ವಾಹನಗಳ ಟೋಯಿಂಗ್‌ ವಾಹನ ಹಾಗೂ ಸ್ಟಾಟ್‌ ಪೈನ್‌ ನೀತಿಯಿಂದ ಸಾರ್ವಜನಿಕರಿಗೆ ತೊ೦ದರೆಯಾಗುತ್ತಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ದೇವಾನಂದ್‌ ಫುಲಸಿಂಗ್‌ ಚವ್ಹಾಣ್‌ ಅವರು - ವಿಜಯಪುರ ಜಿಲ್ಲೆಯಲ್ಲಿ ನೂತನವಾಗಿ ಘೋಷಣೆ ಮಾಡಿರುವ ಚಡಚಣ ತಾಲ್ಲೂಕಿನಲ್ಲಿ ಸಬ್‌ರಿಜಿಸ್ಟಾರ್‌ ಕಛೇರಿಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು - ಹೊಸಕೋಟೆ ಪಟ್ಟಣದ ಒಳಚರಂಡಿ ಕಾಮಗಾರಿಯ ವಿಳಂಬದಿಂದ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಯ ಬಗ್ಗೆ ಮಾನ್ಯ ನಗರಾಭಿವೃದ್ದಿ ಸಚಿವರ ಗಮನ ಸೆಳೆಯುವುದು. ಶ್ರೀ ಸಿದ್ದು ಸವದಿ ಅವರು - ರಾಜ್ಯದಲ್ಲಿನ ನೇಕಾರರಿಗೆ 1% ರಿಂದ 3% ರಂತೆ ನೀಡಲಾಗಿರುವ ಕ್ಯಾಶ್‌ ಕ್ರೆಡಿಟ್‌ ಸಾಲವನ್ನು ಮನ್ನಾ ಮಾಡುವ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಚಂದ್ರಪ್ಪ ಅವರು - ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿ ಗ್ರಾಮದಲ್ಲಿ ಕಾಮಗಾರಿ ಪೂರ್ಣಗೊಂಡಿರುವ 66 ಕೆ.ವಿ. ಉಪ ಕೇಂದ್ರಕ್ಕೆ ವಿದ್ಯುತ್‌ ಸಂಪರ್ಕವನ್ನು ಕಲ್ಪಿಸುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಎ. ಮಂಜುನಾಥ್‌ ಮತ್ತು ಡಾ. ಕೆ. ಶ್ರೀನಿವಾಸಮೂರ್ತಿ ಅವರುಗಳು - ನವ ಬೆಂಗಳೂರು ಯೋಜನೆಯಡಿಯಲ್ಲಿ ಘನತ್ಯಾಜ್ಯ ವಿಲೇವಾರಿಯಿಂದಾಗಿ ಬಾಧಿತಗೊಂಡಿರುವ ಪ್ರದೇಶಗಳಿಗೆ ಮೂಲಭೂತ ಸೌಲಭ್ಯವನ್ನು ಒದಗಿಸಲು ತಡೆಹಿಡಿದಿರುವ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು, ೬. 6/ .. 18) 19) 20) 21) 99) 23) 24) -26 :- ಶ್ರೀ ಆನಂದ ಸಿದ್ದು ನ್ಯಾಮಗೌಡ ಅವರು - ಜಮಖಂಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾವಳಗಿ ಹೋಬಳಿಯಲ್ಲಿನ 110 ಕೆ.ವಿ. ಸ್ಟೇಷನ್‌ಗೆ 40 ಮೆಘಾವ್ಯಾಟ್‌ಗಿ೦ತಲೂ ಅಧಿಕ ವಿದ್ಯುತ್‌ನ್ನು ಸರಬರಾಜು ಮಾಡಲು ಹಾಗೂ ಚಿಕ್ಕಲಕಿ ಗ್ರಾಮದಲ್ಲಿ ಹೊಸದಾಗಿ 220 ಕೆ.ವಿ. ಸ್ಟೇಷನ್‌ ಪ್ರಾರಂಭಿಸುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಮನ ಸೆಳೆಯುವುದು. ಶ್ರೀ ಸಂಜೀವ್‌ ಮಠಂದೂರು ಅವರು - ಕರ್ನಾಟಕ ಭೂ ಕ೦ದಾಯ ಕಾಯ್ದೆ 1964ರ ಕಲಂ 94ಸಿ ಮತ್ತು 94ಸಿಸಿ ಅಡಿಯಲ್ಲಿ ಅನಧಿಕೃತ ವಾಸದ ಮನೆಗಳನ್ನು ಸಕ್ರಮಗೊಳಿಸಲಾದ ಫಲಾನುಭವಿಗಳಿಗೆ 30%40ರ ಮನೆಗಳನ್ನು ಮಂಜೂರು ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌. ಹಾಲಪ್ಪ ಹರತಾಳು ಅವರು - ರಾಜ್ಯದಲ್ಲಿ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಹಾಗೂ ಅರೆಕಾಲಿಕ ಉಪನ್ಯಾಸಕರುಗಳಿಗೆ ಪೂರ್ಣ ಪ್ರಮಾಣದ ಗೌರವಧನ ನೀಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆ೦ಡನ್‌ ಅವರು - ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಪಡುಬಿದ್ರಿ ಗ್ರಾಮ ಪಂಚಾಯತ್‌ಗೆ ಎಸ್‌.ಎಲ್‌.ಆರ್‌.ಎಮ್‌. ಕಸ ವಿಲೇವಾರಿ ಘಟಕ ಪ್ರಾರಂಭಿಸಲು ಜಾಗವನ್ನು ಒದಗಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಜಿವರ ಗಮನ ಸೆಳೆಯುವುದು. ಶ್ರೀ ಕೆ. ರಘುಪತಿ ಭಟ್‌ ಅವರು - ಉಡುಪಿಯ ಕೂಸಮ್ಮ ಶಂಭುಶೆಟ್ಟಿ A ಸ್ಮಾರಕ ಹಾಜಿ ಅಬ್ದುಲ್ಲ ತಾಯಿ ಮತ್ತು ಮಕ್ಕಳ ಆಸ್ಪ ಸ್ಪತ್ರೆಯ ನಿರ್ವಹಣೆಯನ್ನು ಕಾನೂನುಬಾಹಿರವಾಗಿ ಖಾಸಗಿಯವರಿಗೆ ನೀಡಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಜ.00 ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಚಳಯಾವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಮಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಟರಿ ಚಾಲಿತ ಆಟೋ ರಿಕ್ಷಾವನ್ನು ಆರ್‌.ಟಿ.ಎ೦. ವ್ಯಾಪ್ತಿಯಲ್ಲಿ ನೋಂದಣಿಗೆ ತಂದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾ ರೆಡ್ಡಿ ಅವರು - ಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ಸ್ಥಳೀಯ ಯೋಜನಾ ಪ್ರದೇಶಕ್ಕೆ ಪಸ್ತಾಪಿಸಲಾಗಿರುವ ಹೊರವರ್ತುಲ ಯೋಜನೆಯಲ್ಲಿ ಅವ್ಳೆ ಜ್ಞಾನಿಕವಾದ ರಸ್ತೆಗಳ ನಿರ್ಮಾಣವನ್ನು ಪ್ರಸ್ತಾಪಿಸಿರುವುದರಿಂದ ರೈತರು, ನಿವೇಶನದಾರರು ಹಾಗೂ ಸ್ಥಳೀಯ ನಿವಾಸಿಗಳಿಗೆ 'ಅನಾನುಕೂಲವಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ “ಗಮನ ಸೆಳೆಯುವುದು. BT 1) 2) 3) 4) 5) 7 :- 7. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಕೆ. ಅನ್ನದಾನಿ ಅವರು - ಮಂಡ್ಯ ಸಕ್ಕರೆ ಕಾರ್ಯಾನೆಯನ್ನು ಖಾಸಗೀಕರಣಗೊಳಿಸುವುದನ್ನು ಸ್ಥಗಿತಗೊಳಿಸಿ ಸರ್ಕಾರಿ ಸ್ವಾಮ್ಯದ ಒಡೆತನದಲ್ಲಿಯೇ ಮುಂದುವರೆಸುವ ಬಗ್ಗೆ ದಿನಾ೦ಕ:14.09.2021ರ ಶೂನ್ಯವೇಳೆಯಲ್ಲಿ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಹಾಗೂ ತ್ರೀ ಜೆ.ಎನ್‌. ಗಣೇಶ್‌ ಅವರು - ಕಂಪ್ಲಿ ನಗರದಲ್ಲಿರುವ ಸಕ್ಕರೆ ಕಾರಾನೆಯ ಕಾರ್ಯಾಚರಣೆ ಸ್ಥಗಿತಗೊಂಡಿರುವ ಬಗ್ಗೆ ದಿನಾ೦ಕ:17.09.2021ರಂದು ಐದನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 65(871)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎ.ಟಿ. ರಾಮಸ್ಥಾಮಿ ಅವರು - ಭಾರಿ ಪ್ರಮಾಣದ ಸರ್ಕಾರಿ ಜಮೀನುಗಳು ಸುಳ್ಳು ದಾಖಲೆಗಳ ಮೂಲಕ ಭೂಗಳ್ಳರ ಪಾಲಾಗುತ್ತಿರುವ ಬಗ್ಗೆ ದಿನಾ೦ಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಜೆ.ಎನ್‌. ಗಣೇಶ್‌ ಅವರು - ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಘೋಷಣೆ ಮಾಡುವುದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಸಮಿತಿ ರಚನೆ ಮಾಡಿರುವ ಬಗ್ಗೆ ದಿನಾ೦ಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು - “ಪ್ರಧಾನ ಮಂತ್ರಿ ಅವಾಸ್‌ ಯೋಜನೆ”ಯ ಬಗ್ಗೆ ದಿನಾ೦ಕ: 20.09.2021ರ ಆರನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 8501507 ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಶಿವಾನಂದ ಎಸ್‌. ಪಾಟೀಲ್‌ ಅವರು - “ಲಾಲ್‌ ಬಹದ್ದೂರ್‌ ಶಾಸ್ತ್ರಿ ಅಣೆಕಟ್ಟು ಎತ್ತರ” ಎಂಬ ವಿಷಯದ ಬಗ್ಗೆ ದಿನಾಂಕ:21.09.2021ರ ಏಳನೇ ಪಟ್ಟಿಯಲ್ಲಿನ ನಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 922003) ಕ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಹಾಗೂ ಶ್ರೀಯುತರುಗಳಾದ ಶ್ರೀ ಯಶವ೦ತರಾಯಗೌಡ ವಿಠ್ಠಲಗೌಡ ಪಾಟೀಲ್‌, ಅಮರೇಗೌಡ ಎಲ್‌. ಪಾಟೀಲ್‌ ಬಯ್ಯಾಪರ, ಎ.ಎಸ್‌. ಪಾಟೀಲ್‌ (ನಡಹಳ್ಳಿ), ಮಹಾಂತೇಶ್‌ ಕೌಜಲಗಿ, ಸಿದ್ದು ಸವದಿ ಹಾಗೂ ಇತರರು ಇದೇ ವಿಷಯಕ್ಕೆ ಸಂಬಂಧಿಸಿದಂತೆ ನೀಡಿರುವ ಸೂಚನೆ ಮೇಲೆ ಅರ್ಥ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 23ನೇ ಸೆಪ್ಟೆಂಬರ್‌, 2021 (ಐಟಂ 4ರ ನಂತರ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) ಶಾಸನ ರಚನೆ 1. ವಿಧೇಯಕವನ್ನು ಮಂಡಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ3) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಸವರಾಜ ಬೊಮ್ಮಾಯಿ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2021ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ.3) ವಿಧೇಯಕವನ್ನು ಪರ್ಯಾಲೋಚಿಸಬೇಕೆ೦ದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆ೦ದು ಸೂಚಿಸುವುದು. ಎಂ.ಕೆ.ವಿಶಾಲಾಕ್ಷಿ ಕಾರ್ಯದರ್ಶಿಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು http://Kla. kar. nic.in/assemblyflob/lob. htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 23ನೇ ಸೆಪ್ಟೆಂಬರ್‌, 2021 (ಸಮಯ: ಬೆಳಿಗ್ಗೆ 10.30 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಒ೦ಭತ್ತನೇ ಇ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು 2. ಕಾರ್ಯದರ್ಶಿಯವರ ವರದಿ ಮಾನ್ಯ ರಾಜ್ಯಪಾಲರಿಂದ ಒಪ್ಪಿಗೆ ಪಡೆದ ಕರ್ನಾಟಕ ಗ್ರಾಮ ಸ್ಪರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಸಭೆಯ ಮುಂದೆ ಮಂಡಿಸುವುದು. ಕಾರ್ಯದರ್ಶಿಯವರು: ತ್ರಿ w ಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಪಟ್ಟಿಯ ರೀತ್ಯಾ. 4, ವಿತ್ತೀಯ ಕಾರ್ಯಕಲಾಪಗಳು 2021-22ನೇ ಸಾಲಿನ ಪೂರಕ ಅಂದಾಜುಗಳ ಮೊದಲನೇ ಕಂತಿನ ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು. Df 1) 2) 3) 4) 5) 6) 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ಸದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ. ಅಜಯ್‌ ಧರ್ಮಸಿಂಗ್‌, ಪ್ರಿಯಾಂಕ ಖರ್ಗೆ, ಬಸನಗೌಡ ದದ್ದಲ್‌, ಜೆ.ಎನ್‌. ಗಣೇಶ್‌ ಹಾಗೂ ಇತರರು - ಕಲ್ಯಾಣ ಕರ್ನಾಟಕದ ಶೈಕ್ಷಣಿಕ, ಸಾಮಾಜಿಕ, ಆರೋಗ್ಯ, ಆರ್ಥಿಕ ಹಾಗೂ ಇನ್ನಿತರೆ ಅಭಿವೃದ್ಧಿ ವಿಚಾರಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣ ಬೈರೇಗೌಡ, ಡಿ.ಕೆ. ಶಿವಕುಮಾರ್‌, ಹೆಚ್‌.ಕೆ. ಪಾಟೀಲ್‌ ಹಾಗೂ ಡಾ. ಅಜಯ್‌ ಧರ್ಮಸಿಂಗ್‌ - ರಾಜ್ಯದಲ್ಲಿ ಇತ್ತೀಚೆಗೆ ಸಂಬಂಧಿಸಿದ ಕೋವಿಡ್‌-19ರ ಎರಡನೇ ಅಲೆಯಿಂದ ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸಿದ್ದು, ಈ ಸಾಂಕ್ರಾಮಿಕ ಕಾಯಿಲೆಯಿಂದ ಮರಣ ಹೊಂದಿದ ಕುಟುಂಬ ಸದಸ್ಯರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 0 ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ವಾಮಿ, ಹೆಚ್‌.ಡಿ. ಕುಮಾರ ಸ್ವಾಮಿ, ಹೆಚ್‌.ಡಿ. ರೇವಣ್ಣ ಸಿ.ಎಸ್‌. ಪುಟ್ಟರಾಜು, ಕೆ.ಎಸ್‌. ಲಿಂಗೇಶ್‌ ಹಾಗೂ ಇತರರು - ರಾಜ್ಯದಲ್ಲಿ ಮುಂಗಾರಿನಲ್ಲಿ ಬಿದ್ದ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳಿಗೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯುಂಟಾಗಿರುವುದರಿಂದ ಪರಿಹಾರವನ್ನು ವಿತರಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಂ. ಶಿವಲಿಂಗೇಗೌಡ, ಎಸ್‌.ಆರ್‌. ಶ್ರೀನಿವಾಸು (ವಾಸು), ಡಾ. ಹೆಚ್‌.ಡಿ. ರಂಗನಾಥ್‌, ಕೆ.ಎಸ್‌. ಲಿಂಗೇಶ್‌, ಗೂಳಿಹಟ್ಟಿ ಡಿ. ಶೇಖರ್‌, ಶ್ರೀಮತಿ ಕೆ. ಪೂರ್ಣಿಮ ಹಾಗೂ ಇತರರು - ರಾಜ್ಯದಲ್ಲಿ ಕಾಡು ಗೊಲ್ಲ ಉಪ ಪಂಗಡಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಡಿ. ಕುಮಾರ ಸ್ವಾಮಿ, ಸಿ.ಎನ್‌. ಬಾಲಕೃಷ್ಣ, ಕೆ.ಎಸ್‌. ಲಿಂಗೇಶ್‌, ಹೆಚ್‌.ಡಿ. ರೇವಣ್ಣ, ಬಂಡಪ್ಪ ಖಾಶೆಂಪೂರ್‌, ಹಾಗೂ ಇತರರು - ವಿವಿಧ ಇಲಾಖೆಗಳಲ್ಲಿ ಆರ್ಥಿಕ ಇಲಾಖೆಯ ಮಾನದಂಡಗಳನ್ನು ಉಲ್ಲಂಘಿಸಿ ಜೇಷ್ಠತೆಯನ್ನು ಪಾಲಿಸದೆ ಕೆಲವೇ ಗುತ್ತಿಗೆದಾರರಿಗೆ ಹಣ ಭರವಸೆ ಪತ್ರಗಳನ್ನು ನೀಡುತ್ತಿರುವುದರಿಂದ ಸಣ್ಣ ಗುತ್ತಿಗೆದಾರರು ತೀವ್ರ ಸಂಕಷ್ಟಕ್ಕೊಳಗಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಪ್ರಿಯಾಂಕ ಖರ್ಗೆ, ಕೃಷ್ಣ ಬೈರೇಗೌಡ, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು - ರಾಜ್ಯ ಸರ್ಕಾರವು ಜೇಷ್ಠತೆ ಸ೦ರಕ್ಷಣಾ ಕಾಯ್ದೆ 2017ರ ಮೂಲಕ 1978ರಿಂದ ಎಲ್ಲಾ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಧಿಕಾರಿ/ನೌಕರರ ಜೇಷ್ಟತೆಯನ್ನು ಸ೦ರಕ್ಷಿಸಿದ್ದರೂ ಸಹ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆಯ ಮೂಲಕ ಜೇಷ್ಠತೆಗಳಿಗೆ ಭಂಗ ತರುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. * 3/ .. 1) 2) 3) 4) ೨) 6) 1) ಜಂ 1. 6. ಗಮನ ಸೆಳೆಯುವ ಸೂಚನೆಗಳು ಶ್ರೀ ರಿಜ್ವಾನ್‌ ಅರ್ಷದ್‌ ಅವರು - ಶಿವಾನಂದ ವೃತ್ತದಲ್ಲಿ ನಿರ್ಮಾಣ ಹಂತದಲ್ಲಿರುವ ಗ್ರೇಡ್‌ ಸಪರೇಟರ್‌ ಕಾಮಗಾರಿಯ ವಿಳಂಬದಿಂದ ಜನಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎನ್‌.ಎ. ಹ್ಯಾರಿಸ್‌ ಅವರು - ಬೆ೦ಗಳೂರು ನಗರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ವಾರಸುದಾರರಿಲ್ಲದ ವಾಹನಗಳ ನಿಲುಗಡೆಯಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಇಂತಹ ವಾಹನಗಳ ನಿರ್ವಹಣೆಗೆ ಸೂಕ್ತ ಕಾನೂನು ರೂಪಿಸುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌.ಎ. ರವಿಸುಬ್ರಮಣ್ಯ ಅವರು - ಶ್ರೀ ಗುರು ರಾಫ ಘವೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರದಿಂದ ತೊಂದರೆಗೊಳಗಾಗಿರುವ ಠೇವಣಿದಾರರಿಗೆ ಠೇವಣಿ ಮೊತ್ತವನ್ನು ಬಡ್ಡಿ ಸಮೇತ ಕಾಲಬದ್ಧ ಸಮುಯದಲ್ಲಿ ಹಿಂದಿರುಗಿಸಲು ಹಾಗೂ ಈ ಸಂಬಂಧದ ಆಡಿಟ್‌ ರಿಪೋರ್ಟ್‌ನ್ನು ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ನಗರದಲ್ಲಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಏಕ ವಸತಿ ' ನಿವೇಶನಕ್ಕೆ ಅನುಮೋದನೆಯನ್ನು ಪಡೆದುಕೊ೦ಡು ನಗರ/ಗ್ರಾಮೀಣ ಭೂಮಾಪನ ಇಲಾಖೆಯಿ೦ದ ಕಾನೂನು ಬಾಹಿರವಾಗಿ ಮಾರಾಟ ಮಾಡಿರುವ ಬಗ್ಗೆ ತನಿಖೆ ನಡೆಸಲು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ರಾಮಲಿಂಗಾರೆಡ್ಡಿ ಅವರು - ಪೊಲೀಸ್‌ ಸಿಬ್ಬಂದಿಗಳು ಸಂಚಾರ ಉಲ್ಲಂಘನೆ ಮಾಡಿದ ವಾಹನಗಳನ್ನು ತಡೆಗಟ್ಟುವ ಸಂದರ್ಭದಲ್ಲಿ ಅಪಘಾತವಾಗುತ್ತಿರುವ ಬಗ್ಗೆ ಹಾಗೂ ಬೆಂಗಳೂರು ನಗರದಲ್ಲಿ ಸಾರ್ವಜನಿಕರ ವಾಹನಗಳ ಟೋಯಿಂಗ್‌ ವಾಹನ ಹಾಗೂ ಸ್ಟಾಟ್‌ ಪೈನ್‌ ನೀತಿಯಿಂದ ಸಾರ್ವಜನಿಕರಿಗೆ ತೊಂದರೆಯಾಗುತಿರುವ ಬಗ್ಗೆ ಮಾನ್ಯ ಗೃಹ ಸಜಿವರ ಗಮನ ಸೆಳೆಯುವುದು. ಶ್ರೀ ಡಿ. ವೇದವ್ಯಾಸ ಕಾಮತ್‌ ಅವರು - ಮ೦ಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಟರಿ ಕ ಆಟೋ ರಿಕ್ಷಾವನ್ನು ಆರ್‌.ಟಿ.ಓ. ವ್ಯಾಪ್ತಿಯಲ್ಲಿ ನೋಂದಣಿಗೆ ತಂದು ಸಾರ್ವಜನಿಕರಿಗೆ ಅನುಕೂಲ ಮಾಡಿಕ ಪವ ಬಗ್ಗೆ ಮಾನ್ಯ "ನಾರಿಗೆ ಮತ್ತು ಪರಿಶಿಷ್ಟ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಚಿಕ್ಕಬಳ್ಳಾಪುರ ಜಿಲ್ಲೆ, ಚಿ೦ತಾಮಣಿ ಸ್ಥಳೀಯ ಯೋಜನಾ ಪ್ರದೇಶಕ್ಕೆ ಪ್ರಸ್ತಾಪಿಸಲಾಗಿರುವ ಹೊರವರ್ತುಲ ಯೋಜನೆಯಲ್ಲಿ ಅವೆ ೈಜ್ಞಾನಿಕವಾದ ರಸ್ತೆಗಳ ನಿರ್ಮಾಣವನ್ನು ಪ್ರಸ್ತಾಪಿಸಿರುವುದರಿ೦ದ ರೈತರು, ನಿವೇಶನದಾರರು ಹಾಗೂ ಸ್ಥಳೀಯ ನಿವಾಸಿಗಳಿಗೆ 'ಅನಾನುಕೂಲವಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ “ಗಮನ ಸೆಳೆಯುವುದು. ಬಡೆ; 8) 9) 10) 11) 12) 13) 14) 15) 14 ;- ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಹೆಚ್‌.ಕೆ. ಪಾಟೀಲ್‌, ಅಜಯ್‌ ಧರ್ಮಸಿಂಗ್‌, ಅವರು - ರಾಜ್ಯದ ಕೆ.ಎಸ್‌.ಆರ್‌.ಟಿ.ಸಿ. ಮತ್ತು ಬಿ.ಎಂ.ಟಿ.ಸಿ. ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಆರನೇ ವೇತನ “ಆಯೋಗದ ಶಿಫಾರಸ್ಸನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ನಡೆಸಿದ ಧರಣಿಯ ಸಂದರ್ಭದಲ್ಲಿ ನೌಕರರನ್ನು ಅಮಾನತ್ತುಗೊಳಿಸಿ/ವಜಾಗೊಳಿಸುವ ಮೂಲಕ ಉಗ್ರ ಕ್ರಮ ತೆಗೆದುಕೊಂಡಿರುವ ಬೆ ಮಾನ್ಯ ಸಾರಿಗೆ ಸಜೆವರ ಗಮನ ಸೆಳೆಯುವುದು. ಶ್ರೀ ಡಿ.ಕೆ. ಶಿವಕುಮಾರ್‌ ಅವರು - ಸಮಗ್ರ ಶಿಶು ಅಭಿವೃಧ್ಧಿ ಯೋಜನೆಯಲ್ಲಿ ದೀರ್ಫಾವಧಿ ಸೇವೆ ಸಲ್ಲಿಸಿರುವ ಹಾಗೂ ಕಡಿಮೆ ಅವಧಿ ಸೇವೆ ಸಲ್ಲಿಸಿದ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೀಡುತ್ತಿರುವ ಗೌರವಧನ/ಪ್ರೋತ್ಸಾಹದಲ್ಲಿ ತಾರತಮ್ಯ ಉಂಟಾಗಿರುವ ಬಗ್ಗೆ ಮಾನ್ಯ ಗಣಿ ಮತ್ತು. ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ನತಯ: ಶ್ರೀ ರಾಘವೇಂದ್ರ ಬಸವರಾಜ್‌ ಹಿಟ್ನಾಳ್‌ ಅವರು - ಹೆಬ್ಬಾಳ ಕ್ಷೇತ್ರದ ಜೋಳನಾಯಕನಹಳ್ಳಿಯಲ್ಲಿರುವ ಸಬ್‌ರಿಜಿಸ್ಟಾರ್‌ ಕಛೇರಿಗೆ ಬರಲು ಸಾರ್ವಜನಿಕರಿಗೆ ಬಸ್‌ ಸೌಕರ್ಯ ಹಾಗೂ ಮೂಲಭೂತ ಸೌಕರ್ಯಗಳಿಲ್ಲದ ಕಾರಣ ಸದರಿ ಸಬ್‌ ರಿಜಿಸ್ಟಾರ್‌ ಕಛೇರಿಯನ್ನು ಆರ್‌.ಟಿ.ನಗರಕ್ಕೆ ಸ್ಥಳಾ೦ತರಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಶ್ರೀ ಹೆಚ್‌.ಪಿ. ಮಂಜುನಾಥ್‌ ಮತ್ತು ಶ್ರೀ ಅನಿಲ್‌ ಚಿಕ್ಕಮಾದು ಅವರು - ರಾಜ್ಯದ ಹಲವು ಅರಣ್ಯ ಪ್ರದೇಶಗಳನ್ನು ರಾಷ್ಟೀಯ ಉದ್ಯಾವನವೆಂದು ಘೋಷಣೆ ಚಡ ನಂತರ ಅರಣ್ಯದಿಂದ ಹೊರಹಾಕಲ್ಪಟ್ಟ `` ಗಿರಿಜನರ ಆಃ ವಸತಿಗಾಗಿ ರಚಿಸಲಾದ ಮುಜಾಫರ್‌ ಬ್ರ ಸಮಿತಿಯ ವರದಿಯನ್ನು ಜಾರಿಗೊಳಿಸುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಮನ ಸಳೆಯುವುದು. ಡಾ. ಹೆಚ್‌.ಡಿ. ರಂಗನಾಥ್‌ ಅವರು - ರಾಜ್ಯದಲ್ಲಿ ದಿನಗೂಲಿ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರನ್ನು ಖಾಯಂಗೊಳಿಸಿ, ಸೇವಾ ಭದತೆ ಒದಗಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಸ್‌. ನಿರಂಜನ್‌ ಕುಮಾರ್‌ ಅವರು - ಗುಂಡ್ಲುಪೇಟೆ ಎಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಗ್ಗಳದಹುಂಡಿ ಹತ್ತಿರ ಜೇನಾ ಮೂಲದ ಕಂಪನಿಯು ಸ್ಥಾಪಿಸಿರುವ ಚೆಂಡು ಹೂವು ಸಂಸ್ಮರಣ ಘಟಕದ ವಾಸನೆಯಿಂದ ಗ್ರಾಮಸ್ಥರು ಅನಾರೋಗ್ಯಕ್ಕೆ ತುತ್ತಾಗಿರುವ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು. ಶ್ರೀ ಸಂಜೀವ್‌ ಮಠಂದೂರು ಅವರು - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರ ಖದಿಂ ವರ್ಗ ಭೂಮಿಯು ತರಿ, ಭಾಗಾಯ್ತು, ಪುಂಜ ಭೂಮಿಯು ಒಂದು ಎಕರೆಗೆ ಎರಡು ಎಕರೆ ಭೂಮಿಯನ್ನಾಗಿ ಪರಿವರ್ತನೆ ಮಾಡುವುದರಿಂದ ಸಣ್ಣ ರೈತರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಲ್‌. ನಾಗೇಂದ್ರ ಅವರು - ಮೈಸೂರು ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್‌ ಭವನದ ಕಾಮಗಾರಿಯನ್ನು ಶಿಘ್ರವಾಗಿ ಪೂರ್ಣಗೊಳಿಸುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. »5/ .. 16) 17) 18) 19) 20) 21) -5 2- ಶ್ರೀ ಮಹಾದೇವಪ್ಪ ಶಿವಲಿಂಗಪ್ಪ ಯಾದವಾಡ ಅವರು - ಬೆಳಗಾವಿ ಜಿಲ್ಲೆಯ ಕಟಕೋಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳು ಇತ್ಯರ್ಥವಾಗುವವರೆಗೆ ರಾಮದುರ್ಗ ತಾಲ್ಲೂಕಿನ ಉದಪುಡಿ ಗ್ರಾಮದ ಶ್ರೀ ಶಿವಸಾಗರ್‌ ಸಕ್ಕರೆ ಕಾರಾನೆಯ ಸಂಪೂರ್ಣ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಅನಿಲ್‌ ಚಿಕ್ಕಮಾದು ಅವರು - ನಾಯಕ ಜಾತಿಯ ಪರ್ಯಾಯ ಪದವಾದ ಪರಿವಾರವನ್ನು ಪರಿಶಿಷ್ಟ ಪಂಗಡದ ಪಟ್ಟಿ ಕ್ರಸಂ.38ಕ್ಕೆ ಸೇರಿಸಿದ್ದರೂ ಸಹ ಹಳೆ ಮೈಸೂರು ಪ್ರಾಂತ್ಯದಲ್ಲಿ ನಾಯಕ ಸಮಾಜದವರಿಗೆ ಜಾತಿ ಪ್ರಮಾಣ ಪತ್ರ, ಸಿಂಧುತ್ವ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಉಂಟಾಗಿರುವ ಗೊಂದಲಗಳ ಬಗ್ಗೆ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. ಶ್ರೀ ರವೀಂದ್ರ ಶೀಕಂಠಯ್ಯ ಅವರು - ಮಂಡ್ಯ ಜಿಲ್ಲೆಯ ಸುತ್ತಮುತ್ತಲಿನ ಜನರು ಮನೆಗಳನ್ನು ನಿರ್ಮಿಸಲು ಕಲ್ಲು ಹಾಗೂ ಜಲ್ಲಿ ಕಲ್ಲಿನ ಅವಶ್ಯಕತೆ ಇರುವುದರಿಂದ ಜಿಲ್ಲೆಯಲ್ಲಿ ಸ್ಥಗಿತಗೊಳಿಸಿರುವ ಕಲ್ಲು ಗಣಿಗಾರಿಕೆಯನ್ನು ಪುನರ್‌ ಪ್ರಾರಂಭಿಸಿ ಸಾರ್ವಜನಿಕರಿಗೆ ಅನುಕೂಲಮಾಡಿಕೊಡುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ. ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎಂ. ನಿಂಬಣ್ಣವರ್‌ ಅವರು - ಕಲಘಟಗಿ ತಾಲ್ಲೂಕಿನ ಜಿನ್ನೂರ ಮತ್ತು ಧಾರವಾಡ ತಾಲ್ಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ಆರ್‌.ಎಂ.ಎಸ್‌. ಯೋಜನೆಯಡಿ ಮಂಜೂರಾಗಿರುವ ಪ್ರೌಢಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು. ಡಾ. ಭರತ್‌ ಶೆಟ್ಟಿ ವೈ. ಅವರು - ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಬಿ.ಪಿ.ಎಲ್‌ ಪಡಿತರ ಜೇಟಿ ಹೊಂದಿರುವ ಸ್ಥಿತಿವಂತರ ಕುಟುಂಬಗಳು ಸಾಕಷ್ಟು ಸವಲತ್ತುಗಳನ್ನು ಪಡೆದುಕೊಳ್ಳುತ್ತಿರುವುದನ್ನು ಪರಿಗಣಿಸಿ ಬಿ.ಪಿ.ಎಲ್‌ ಪಡಿತರ ಚೀಟಿಯನ್ನು ರದ್ದುಪಡಿಸಿರುವುದರಿ೦ದ ನೈಜ ಅರ್ಹ ಫಲಾನುಭವಿಗಳು ಪಡಿತರ ಸೌಲಭ್ಯ, ಆರೋಗ್ಯ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ಬಸವರಾಜ್‌ ದಡೇಸಗೂರ್‌ ಅವರು - ಕೊಪ್ಪಳ ಜಿಲ್ಲೆ ವ್ಯಾಪ್ತಿಯ ವಿವಿಧ ತಾಲ್ಲೂಕುಗಳಲ್ಲಿ ಮಳೆ ಬಾರದೆ ಬೆಳೆಗಳು ಹಾಳಾಗುತ್ತಿರುವುದರಿ೦ದ ಪಂಪ್‌ಸೆಟ್‌ಗಳು ಹಾಗೂ ಕೊಳವೆ ಬಾವಿಗಳ ಮೂಲಕ ರೈತರ ಜಮೀನುಗಳಿಗೆ ನೀರುಣಿಸಲು ಅನುಕೂಲವಾಗುವಂತೆ ಹನ್ನೆರಡು ಗಂಟೆಯವರೆಗೆ ವಿದ್ಯುತ್‌ ಸರಬರಾಜನ್ನು ವಿಸ್ತರಿಸುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. .೮/ .. 22) 23) 24) 1) 2) 3) 4) -2೮ ;- ಶ್ರೀ ಸಾ.ರಾ. ಮಹೇಶ್‌ ಅವರು - ಕೆ.ಆರ್‌. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುಂಚನಕಟ್ಟೆಯ ಸುತ್ತಮುತ್ತಲಿನ ರೈತರು ಬೆಳೆದ ಕಬ್ಬಿಗೆ ಸರ್ಕಾರಿ ಕಾರ್ವಾನೆಯ ಅಭಾವವಿರುವುದರಿಂದ ಸ್ಥಗಿತಗೊಂಡಿರುವ ಶ್ರೀರಾಮ ಸಕ್ಕರೆ ಕಾರ್ಯಾನೆಯನ್ನು ಕೂಡಲೇ ಪ್ರಾರಂಭಿಸುವ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವರ ಗಮನ ಸೆಳೆಯುವುದು. ಶ್ರೀಮತಿ ಲಕ್ಷ್ಮೀ ಆರ್‌. ಹೆಬ್ಬಾಳಕರ್‌ ಅವರು - ಬೆಳಗಾವಿ ಗ್ರಾಮೀಣ ಮತಕ್ಷೇತ್ರ ವ್ಯಾಪ್ತಿಯ ಮೋದಗಾ ಗ್ರಾಮದ ಶ್ರೀ ಮಾರುತಿ ದೇವಸ್ಥಾನಕ್ಕೆ ಸಂಬಂಧಿಸಿದ ಹೊನ್ನಿಹಾಳ ಗ್ರಾಮದ ಜಮೀನನ್ನು ಕಾನೂನು ಉಲ್ಲಂಘಿಸಿ, ಖಾಸಗಿ ವ್ಯಕ್ತಿಗಳ ಹೆಸರನ್ನು ಪಹಣಿಯಲ್ಲಿ ನಮೂದಿಸಿ ಭೂಪರಿವರ್ತನೆ ಮಾಡಿರುವ ವಿಷಯದ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಈ. ತುಕಾರಾಮ್‌ ಅವರು - ಸಂಡೂರು ಸಂಸ್ಥಾನದಿಂದ ಸೇರ್ಪಡೆಯಾದ ಹದಿನಾಲ್ಕು ಗ್ರಾಮಗಳ ಇನಾಂ ಜಮೀನುಗಳಿಗೆ ಸರ್ವೆ ಸೆಟಲ್‌ಮೆಂಟ್‌ ಆಗದೆ ಇರುವುದರಿಂದ ಇನ್ನೂ ಪೈಮಾಸಿ ನಂಬರುಗಳಲ್ಲೆ ಮುಂದುವರೆದಿರುವುದರಿಂದ ರೈತರಿಗೆ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. 7. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಜೆ.ಎನ್‌. ಗಣೇಶ್‌ ಅವರು - ಕಂಫ್ಲಿ ನಗರದಲ್ಲಿರುವ ಸಕ್ಕರೆ ಕಾರ್ಯಾನೆಯ ಕಾರ್ಯಾಚರಣೆ ಸ್ಥಗಿತಗೊಂಡಿರುವ ಬಗ್ಗೆ ದಿನಾಂಕ: 17.09.2021ರಂದು ಐದನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 65(87)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟಿ ಕಾಲ ಚರ್ಚಿಸುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ಭಾರಿ ಪ್ರಮಾಣದ ಸರ್ಕಾರಿ ಜಮೀನುಗಳು ಸುಳ್ಳು ದಾಖಲೆಗಳ ಮೂಲಕ ಭೂಗಳ್ಳರ ಪಾಲಾಗುತ್ತಿರುವ ಬಗ್ಗೆ ದಿನಾ೦ಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚೆಸುವುದು. ಶ್ರೀ ಜೆ.ಎನ್‌. ಗಣೇಶ್‌ ಅವರು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಘೋಷಣೆ ಮಾಡುವುದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಸಮಿತಿ ರಚನೆ ಮಾಡಿರುವ ಬಗ್ಗೆ ದಿನಾಂಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು - “ಪ್ರಧಾನ ಮಂತ್ರಿ ಅವಾಸ್‌ ಯೋಜನೆ”ಯ ಬಗ್ಗೆ ದಿನಾಂಕ: 20.09.2021ರ ಆರನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪಶ್ನೆ ಸಂಖ್ಯೆ 85(1507)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಇ 8/೬ ೨) ಶ್ರೀ ಶಿವಾನಂದ ಎಸ್‌. ಪಾಟೀಲ್‌ ಅವರು - “ಲಾಲ್‌ ಬಹದ್ದೂರ್‌ ಶಾಸ್ತ್ರಿ ಅಣೆಕಟ್ಟು ಎತ್ತರ” ಎಂಬ ವಿಷಯದ ಬಗ್ಗೆ ದಿನಾ೦ಕ:21.09.2021ರ ಏಳನೇ ಪಟ್ಟಿಯಲ್ಲಿನ ತಕ್ಕ ಗುರುತಿನ ಪ್ರಶ್ನೆ ಸಂಖ್ಯೆ 92(2003) ಕ” ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಹಾಗೂ ಶ್ರೀಯುತರುಗಳಾದ ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌, ಅಮರೇಗೌಡ ಎಲ್‌. ಪಾಟೀಲ್‌ ಬಯ್ಯಾಪುರ, ಎ.ಎಸ್‌. 'ಪಾಟೀಲ್‌ (ನಡಹಳ್ಳಿ, ಮಹಾಂತೇಶ್‌ ಕೌಜಲಗಿ, ಸಿದ್ದು ಸವದಿ ಹಾಗೂ ಇತರರು ಇದೇ ವಿಷಯಕ್ಕೆ ಸಂಬಂಧಿಸಿದಂತೆ ನೀಡಿರುವ ಸೂಚನೆ ಮೇಲೆ ಅರ್ಧ ಗಂಟೆ ಕಾಲ ಚರ್ಚೆಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಹತ್ತನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಶುಕ್ರವಾರ, ದಿನಾಂಕ 24ನೇ ಸೆಪ್ಟೆಂಬರ್‌, 2021 ಲ (ಸಮಯ: ಬೆಳಿಗ್ಗೆ 10.30 ಗಂಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ; ಹತ್ತನೇ ಪಟ್ಟಿ ಆ) ತಡೆಹಿಡಿಯಲಾದ ಪ್ರಶ್ನೆ:- ದಿನಾಂಕ: 17.09.2021ರ 5ನೇ ಪಟ್ಟಿಯಿಂದ ತಡೆಹಿಡಿಯಲಾದ ಶ್ರೀ ರಾಜಶೇಖರ್‌ ಬಸವರಾಜ ಮಾನ್ಯ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವರು ಪಾಟೀಲ್‌ ಇವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 681219) ಇ) ವರ್ಗಾವಣೆಗೊಂಡ ಪ್ರಶ್ನೆ:- 1. ದಿನಾಂಕ: 21.09.2021ರ 7ನೇ ಪಟ್ಟಿಯಿಂದ ವರ್ಗಾವಣೆಗೊಂಡ ಶ್ರೀ ತನ್ನೀರ್‌ ಸೇಠ್‌ ಇವರ ಚುಕ್ಕೆ ಗುರುತಿನ ಪಶ್ನೆ ಸಂಖ್ಯೆ; 94(1870) 2. ದಿನಾಂಕ: 22.09.2021ರ 8ನೇ ಪಟ್ಟಿಯಿಂದ ವರ್ಗಾವಣೆಗೊಂಡ ಮಾನ್ಯ ನಗರಾಭಿವೃದ್ಧಿ ಸಚಿವರು ಶ್ರೀ ಶಿವಲಿಂಗೇಗೌಡ ಕೆ.ಎಂ., ಇವರ ಮಾನ್ಯ ಸಹಕಾರ ಸಚಿವರು ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 119(2182) ಈ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹತ್ತನೇ ಪಟ್ಟಿ 2. ವರದಿಗಳನ್ನೊಪ್ಪಿಸುವುದು 1) ಶ್ರೀ ಬಸನಗೌಡ ಆರ್‌. ಪಾಟೀಲ್‌ (ಯತ್ನಾಳ್‌) (ಅಧ್ಯಕ್ಷರು, ಹಕ್ಕುಬಾಧ್ಯತೆಗಳ ಸಮಿತಿ) ಅವರು ಕರ್ನಾಟಕ ವಿಧಾನ ಸಭೆಯ ಹಕ್ಕುಬಾಧ್ಯತೆಗಳ ಸಮಿತಿಯ 2020-21ನೇ ಸಾಲಿನ ಮೊದಲನೇ ಹಾಗೂ ಎರಡನೇ ವರದಿಗಳನ್ನೊಪ್ಪಿಸುವುದು. . 2/ .. 2) 3) 1) 2) ತಿ) 4) -2 ;- ಶ್ರೀ ಜಿ. ಸೋಮಶೇಖರ ರೆಡ್ಡಿ (ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ಸಂಸ್ಥೆಗಳ ಸಮಿತಿಯ 2020-21ನೇ ಸಾಲಿನ ಮೂವತ್ತನಾಲ್ಕನೇ ವರದಿಯನ್ನೊಪ್ಪಿಸುವುದು. ಶ್ರೀ ಎಂ.ಪಿ. ಕುಮಾರಸ್ವಾಮಿ (ಅಧ್ಯಕ್ಷರು, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ) ಅವರು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 2020-21ನೇ ಸಾಲಿನ ನಾಲ್ಕನೇ ವರದಿಯನ್ನೊಪ್ಪಿಸುವುದು. 3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣ ಬೈರೇಗೌಡ, ಡಿ.ಕೆ. ಶಿವಕುಮಾರ್‌, ಹೆಚ್‌.ಕೆ. ಪಾಟೀಲ್‌ ಹಾಗೂ ಡಾ. ಅಜಯ್‌ ಧರ್ಮಸಿಂಗ್‌ - ರಾಜ್ಯದಲ್ಲಿ ಇತ್ತೀಚೆಗೆ ಸಂಬಂಧಿಸಿದ ಕೋವಿಡ್‌-19ರ ಎರಡನೇ ಅಲೆಯಿಂದ ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸಿದ್ದು, ಈ ಸಾಂಕ್ರಾಮಿಕ ಕಾಯಿಲೆಯಿಂದ ಮರಣ ಹೊಂದಿದ ಕುಟುಂಬ ಸದಸ್ಯರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ಶ್ರೀಯುತರುಗಳಾದ ಕೆ.ಎಂ. ಶಿವಲಿಂಗೇಗೌಡ, ಎಸ್‌.ಆರ್‌. ಶ್ರೀನಿವಾಸು (ವಾಸು), ಡಾ. ಹೆಚ್‌.ಡಿ. ರಂಗನಾಥ್‌, ಕೆ.ಎಸ್‌. ಲಿಂಗೇಶ್‌, ಗೂಳಿಹಟ್ಟಿ ಡಿ. ಶೇಖರ್‌, ಶ್ರೀಮತಿ ಕೆ. ಪೂರ್ಣಿಮ ಹಾಗೂ ಇತರರು - ರಾಜ್ಯದಲ್ಲಿ ಕಾಡು ಗೊಲ್ಲ ಉಪ ಪಂಗಡಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ಥಾಮಿ, ಹೆಚ್‌.ಡಿ. ಕುಮಾರ ಸ್ವಾಮಿ, ಹೆಚ್‌.ಡಿ. ರೇವಣ್ಣ, ಸಿ.ಎಸ್‌. ಪುಟ್ಟರಾಜು, ಕೆ.ಎಸ್‌. ಲಿಂಗೇಶ್‌ ಹಾಗೂ ಇತರರು - ರಾಜ್ಯದಲ್ಲಿ ಮುಂಗಾರಿನಲ್ಲಿ ಬಿದ್ದ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳಿಗೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯುಂಟಾಗಿರುವುದರಿಂದ ಪರಿಹಾರವನ್ನು ವಿತರಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಹೆಚ್‌.ಡಿ. ಕುಮಾರಸ್ಥಾಮಿ, ಸಿ.ಎನ್‌. ಬಾಲಕೃಷ್ಣ, ಕೆ.ಎಸ್‌. ಲಿಂಗೇಶ್‌, ಹೆಚ್‌.ಡಿ. ರೇವಣ್ಣ, ಬಂಡಪ್ಪ ಖಾಶೆಂಪೂರ್‌ ಹಾಗೂ ಇತರರು - ವಿವಿಧ ಇಲಾಖೆಗಳಲ್ಲಿ ಆರ್ಥಿಕ ಇಲಾಖೆಯ ಮಾನದಂಡಗಳನ್ನು ಉಲ್ಲಂಘಿಸಿ ಜೇಷ್ಠತೆಯನ್ನು ಪಾಲಿಸದೆ ಕೆಲವೇ ಗುತ್ತಿಗೆದಾರರಿಗೆ ಹಣ ಭರವಸೆ ಪತ್ರಗಳನ್ನು ನೀಡುತ್ತಿರುವುದರಿ೦ದ ಸಣ್ಣ ಗುತ್ತಿಗೆದಾರರು ತೀವ್ರ ಸಂಕಷ್ಟಕ್ಕೊಳಗಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. a 3/ .. 5) 6) 1) 2) 3) 4) 3 :- ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್‌. ರಮೇಶ್‌ ಕುಮಾರ್‌, ಪ್ರಿಯಾಂಕ ಖರ್ಗೆ, ಕೃಷ್ಣ ಬೈರೇಗೌಡ, ಹೆಚ್‌.ಪಿ. ಮಂಜುನಾಥ್‌ ಹಾಗೂ ಇತರರು - ರಾಜ್ಯ ಸರ್ಕಾರವು ಜೇಷ್ಠತೆ ಸಂರಕ್ಷಣಾ ಕಾಯ್ದೆ 2017ರ ಮೂಲಕ 1978ರಿಂದ ಎಲ್ಲಾ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಧಿಕಾರಿ/ನೌಕರರ ಜೇಷ್ಟತೆಯನ್ನು ಸ೦ರಕ್ಷಿಸಿದ್ದರೂ ಸಹ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆಯ ಮೂಲಕ ಜೇಷ್ಠತೆಗಳಿಗೆ ಭಂಗ ತರುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಸಿದ್ದರಾಮಯ್ಯ, ಆರ್‌.ವಿ. ದೇಶಪಾಂಡೆ, ಪ್ರಿಯಾಂಕ ಖರ್ಗೆ, ಡಾ. ಅಜಯ್‌ ಧರ್ಮಸಿಂಗ್‌, ಜೆ.ಎನ್‌. ಗಣೇಶ್‌ ಹಾಗೂ ಇತರರು - ಹೊಸದಾಗಿ ಜಾರಿಗೆ ತರುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಂವಿಧಾನದ ಆಶಯಗಳಾದ ವೈಜ್ಞಾನಿಕ, ವೈಚಾರಿಕ ಮನೋಭಾವ, ಸಾಮಾಜಿಕ ನ್ಯಾಯ ಮುಂತಾದವುಗಳ ಪ್ರಸ್ತಾವ ಇಲ್ಲದಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ le. 4. ಗಮನ ಸೆಳೆಯುವ ಸೂಚನೆಗಳು ಶ್ರೀ ಅಭಯ ಪಾಟೀಲ ಅವರು - ಬೆಳಗಾವಿ ನಗರದಲ್ಲಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಏಕ ವಸತಿ ನಿವೇಶನಕ್ಕೆ ಅನುಮೋದನೆಯನ್ನು ಪಡೆದುಕೊಂಡು ನಗರ/ಗ್ರಾಮೀಣ ಭೂಮಾಪನ ಇಲಾಖೆಯಿಂದ ಕಾನೂನು ಬಾಹಿರವಾಗಿ ಮಾರಾಟ ಮಾಡಿರುವ ಬಗ್ಗೆ ತನಿಖೆ ನಡೆಸಲು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ರಾಮಲಿಂಗಾರೆಡ್ಡಿ ಅವರು - ಪೊಲೀಸ್‌ ಸಿಬ್ಬಂದಿಗಳು ಸಂಚಾರ ಉಲ್ಲಂಘನೆ ಮಾಡಿದ ವಾಹನಗಳನ್ನು ತಡೆಗಟ್ಟುವ ಸಂದರ್ಭದಲ್ಲಿ ಅಪಘಾತವಾಗುತ್ತಿರುವ ಬಗ್ಗೆ ಹಾಗೂ ಬೆ೦ಗಳೂರು ನಗರದಲ್ಲಿ ಸಾರ್ವಜನಿಕರ ವಾಹನಗಳ ಟೋಯಿಂಗ್‌ ವಾಹನ ಹಾಗೂ ಸ್ಟಾಟ್‌ ಫೈನ್‌ ನೀತಿಯಿ೦ದ ಸಾರ್ವಜನಿಕರಿಗೆ ತೊ೦ದರೆಯಾಗುತ್ತಿರುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌. ಹಾಲಪ್ಪ ಹರತಾಳು ಅವರು - ರಾಜ್ಯದಲ್ಲಿ ಶಾಲೆಗಳಿಗೆ ನೀಡಿರುವ ಜಮೀನನ್ನು ರೈತರು ಸಾಗುವಳಿ ಮಾಡಿಕೊಂಡಿದ್ದು, ಸದರಿ ಶಾಲಾ ಜಾಗವನ್ನು ದುರುಪಯೋಗ ಪಡಿಸಿಕೊಳ್ಳುವುದನ್ನು ತಡೆಗಟ್ಟಲು, ಸದರಿ ಜಮೀನನ್ನು ಭೂ ಸುಧಾರಣೆ ಕಾಯ್ದೆಯಲ್ಲಿ ಗೇಣಿದಾರರಿಗೆ ನೀಡುವ ಬಗ್ಗೆ ಮಾನ್ಯ ಕಂದಾಯ ಸಜಿವರ ಗಮನ ಸೆಳೆಯುವುದು. ಶ್ರೀ ಎಂ.ಎಸ್‌. ಸೋಮಲಿಂಗಪ್ಪ ಅವರು - 2009ರ ಅತಿವೃಷ್ಟಿಯಿಂದಾಗಿ ಮುಳುಗಡೆಯಾಗಿದ್ದ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ 16 ಗ್ರಾಮಗಳನ್ನು ಸ್ಥಳಾಂತರಿಸಲಾಗಿದ್ದು, ಈ ಗ್ರಾಮಗಳ ನಿವಾಸಿಗಳಿಗೆ ಪಟ್ಟಾ ವಿತರಣೆ ಮಾಡುವ ಬಗ್ಗೆ ಮಾನ್ಯ ಕಂದಯ ಸಚಿವರ ಗಮನ ಸೆಳೆಯುವುದು. ಎಂಡೆ, 5) 6) 7) 8) 9) 10) ಎನ್ಕೆ; ಶ್ರೀ ಬಂಡೆಪ್ಪ ಖಾಶೆಂಪುರ್‌ ಅವರು - ರಾಜ್ಯದಲ್ಲಿ ಐ.ಸಿ.ಡಿ.ಎಸ್‌. ಯೋಜನೆಯಲ್ಲದೆ ವಿವಿಧ ಇಲಾಖೆಯ ಯೋಜನೆಗಳಲ್ಲಿ, ಚುನಾವಣಾ ಕಾರ್ಯಗಳಲ್ಲಿ ಹಾಗೂ ಕರೋನ ಸಂದರ್ಭದಲ್ಲಿಯೂ ಫ್ರಂಟ್‌ ಲೈನ್‌ ವಾರಿಯರ್ಸ್‌ಗಳಾಗಿ ಕಾರ್ಯನಿರ್ವಹಿಸಿರುವ ಅಂಗನವಾಡಿ ನೌಕರರಿಗೆ ಸೇವಾ ಜೇಷ್ಠತೆ, ವೇತನ ಹೆಚ್ಚಳ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಹೊಸದರ್ಗು ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಸುರಂಗ ಮಾರ್ಗ ಹಾದುಹೋಗಿರುವ ಅಪ್ಪರ್‌ ಭದ್ರಾ ಯೋಜನೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ಎಡಭಾಗದ ರೈತರ ಜಮೀನುಗಳಿಗೂ ಸಹ ಹೊಸದುರ್ಗ ತಾಲ್ಲೂಕಿಗೆ ಹಂಚಿಕೆಯಾಗಿರುವ ನೀರು ಪ್ರಮಾಣದಲ್ಲೇ ನೀರನ್ನು ಒದಗಿಸಲು ಡ್ರಿಪ್‌ ಅಳವಡಿಸುವ ಕಾಮಗಾರಿಯನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಡಾ. ಕೆ. ಶ್ರೀನಿವಾಸಮೂರ್ತಿ ಅವರು - ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೊಟಗೊಂಡನಹಳ್ಳಿಯಲ್ಲಿ ಕಾಮಗಾರಿ ಪೂರ್ಣಗೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಭಾಟಿಸುವ ಬಗ್ಗೆ ಹಾಗೂ ವೈದ್ಯಾಧಿಕಾರಿ/ಸಿಬ್ಬಂದಿಗಳನ್ನು ನೇಮಕಾತಿ ಮಾಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ವಾಸವಿರುವ ಸಾಲುಮರದ ತಿಮ್ಮಕ್ಕನವರಿಗೆ ಬೇಲೂರು ಪಟ್ಟಣದಲ್ಲಿ ಜಮೀನು ಮ೦ಜೂರು ಮಾಡಲು ಹಾಗೂ ಬೇಲೂರು ಪಟ್ಟಣದಲ್ಲಿ ಸಾಲುಮರದ ತಿಮ್ಮಕ್ಕ ಮ್ಯೂಸಿಯಂ ಅನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ. ಮಹದೇವ್‌ ಅವರು - ರಾಜ್ಯದಲ್ಲಿರುವ ವಿದ್ಯುತ್‌ ಕಂದಾಯ ವಸೂಲಿಗಾರರು ಮತ್ತು ಮಾಪಕ ಓದುಗಾರರನ್ನು ಖಾಯಂಗೊಳಿಸುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಗಮನ ಸೆಳೆಯುವುದು. ಶ್ರೀ ಅಶ್ವಿನ್‌ ಕುಮಾರ್‌ ಎಂ. ಅವರು - ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕು ಮೂಗೂರು ಹೋಬಳಿ ಕನ್ನಹಳ್ಳಿ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದ ವರ್ಗಗಳ ಗ್ರಾಮೀಣ ಭಾಗದ ಪ್ರತಿಭಾವಂತ ಎದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಅನುಕೂಲವಾಗುವಂತೆ ಇಂದಿರಾಗಾಂಧಿ ವಸತಿ ಶಾಲೆಯ ನೂತನ ಸ್ವಂತ ಕಟ್ಟಡವನ್ನು ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು. *5/ .. 5. ಅರ್ಧ ಗಂಟೆ ಕಾಲಾವಧಿ ಚರ್ಚೆ ಶ್ರೀ ಜೆ.ಎನ್‌. ಗಣೇಶ್‌ ಅವರು - ಕಂಫ್ಲಿ ನಗರದಲ್ಲಿರುವ ಸಕ್ಕರೆ ಕಾರ್ಯಾನೆಯ ಕಾರ್ಯಾಚರಣೆ ಸ್ಥಗಿತಗೊಂಡಿರುವ ಬಗ್ಗೆ ದಿನಾಂಕ: 17.09.2021ರಂದು ಐದನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪಶ್ನೆ ಸಂಖ್ಯೆ 65(871ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ಭಾರಿ ಪ್ರಮಾಣದ ಸರ್ಕಾರಿ ಜಮೀನುಗಳು ಸುಳ್ಳು ದಾಖಲೆಗಳ ಮೂಲಕ ಭೂಗಳ್ಳರ ಪಾಲಾಗುತ್ತಿರುವ ಬಗ್ಗೆ ದಿನಾ೦ಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಜೆ.ಎನ್‌. ಗಣೇಶ್‌ ಅವರು - ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಘೋಷಣೆ ಮಾಡುವುದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನೇತ್ರ ತ್ವದ ತ್ರಿಸದಸ್ಯ ಸಮಿತಿ ರಚನೆ ಮಾಡಿರುವ ಬಗ್ಗೆ ದಿನಾಂಕ: 15.09.2021ರ ಗಮನ ಸೆಳೆಯುವ ಸೂಚನೆಗೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು - “ಪ್ರಧಾನ ಮಂತ್ರಿ ಅವಾಸ್‌ ಯೋಜನೆ”ಯ ಬಗ್ಗೆ ದಿನಾಂಕ: 20.09.2021ರ ಆರನೇ ಪಟ್ಟಿಯಲ್ಲಿನ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 85(1507)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಚಟ ಕಾಲ Me ಶ್ರೀ ಶಿವಾನಂದ ಎಸ್‌. ಪಾಟೀಲ್‌ ಅವರು - “ಲಾಲ್‌ ಬಹದ್ದೂರ್‌ ಶಾಸ್ತ್ರಿ ಅಣೆಕಟ್ಟು ಎತ್ತರ” ಎಂಬ ವಿಷಯದ ಬಗ್ಗೆ ದಿನಾಂಕ:21.09.2021ರ ಏಳನೇ ಪಟ್ಟಿಯಲ್ಲಿನ ಮಕ್ಕಿ ಗುರುತಿನ ಪ್ರಶ್ನೆ ಸಂಖ್ಯೆ 922003) ಕ್ಸ "ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಹಾಗೂ ಶ್ರೀಯುತರುಗಳಾದ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌, ಅಮರೇಗೌಡ ಎಲ್‌. ಪಾಟೀಲ್‌ ಬಯ್ಯಾಪುರ, ಎ.ಎಸ್‌. ಪಾಟೀಲ್‌ (ನಡಹಳ್ಳಿ, ಮಹಾಂತೇಶ್‌ ಕೌಜಲಗಿ, ಸಿದ್ದು ಸವದಿ ಹಾಗೂ ಇತರರು ಇದೇ ವಿಷಯಕ್ಕೆ ಸಂಬಂಧಿಸಿದಂತೆ ನೀಡಿರುವ ಸೂಚನೆ ಮೇಲೆ ಅರ್ಧ ಗಂಟೆ ಕಾಲ ಚರ್ಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು http://kla.kar.nic.in/assembly/lob/lob.htm ಸಂಖ್ಯೆ:ಕವಿಸಸ/ಶಾರಶಾ/18/2018-21 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆಂಗಳೂರು. ದಿನಾಂಕ: 26.08.2021. ಮಾನ್ಕರೆ, ಹ ವಿಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. ಸ್ಲೇಶ್ಟೇಶೇಸಸ್ಕೇಜ ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 174(1)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ಕರ್ನಾಟಕ ವಿಧಾನಸಭೆಯು ಸೋಮವಾರ, ದಿನಾಂಕ; 13ನೇ ಸೆಪ್ಟೆಂಬರ್‌, 2021ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆಂದು ತಮಗೆ ತಿಳಿಸ ಲಿಚ್ಛಿ ಸುತ್ತೇನೆ. (2 ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ತಮ ವಿಶ್ವಾಸಿ, ೩೮% 101 ಗ್ರ (ಎಂ.ಕೆ. ವಿಶಾಲಾಕ್ಷಿ) ಕಾರ್ಯದರ್ಶಿ(ಪು. ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ಪತಿಗಳು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ. ಅಪರ ಮುಖ್ಯ ಕಾರ್ಯದರ್ಶಿಯವರಿಗೆ. ಬೆ೦ಗಳೂರು. . ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆಂಗಳೂರು, ಕ ಭಾರತ ಸರ್ಕಾರದ: ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ. ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. . ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸ ಸಭೆ, ನವದೆಹಲಿ. ಕಾರ್ಯದರ್ಶಿ, ಭಾರತ ಚುನಾವಣಾ 'ಯೋಗ, ನವದೆಹಲಿ, ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. . ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು. ಬೆಂಗಳೂರು. ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೊರು. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. ನಿರ್ದೇಶಕರು, ದೂರದರ್ಶನ ಕೇಂದ್ರ, ಬೆ೦ಗಳೂರು. ನಿರ್ದೇಶಕರು, ಆಕಾಶವಾಣಿ, ಬೆ೦ಗಳೂರು, ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಸ ಮಾನ್ನ ಸಭಾಧ್ಯಕ್ಷರ ಸಲಹೆಗಾರರು, ಕರ್ನಾಟಕ ಎಧಾನಸಭೆ, ಬೆ೦ಗಳೂರು, ಕ ಮಾನ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಸ ಮಾನ ವಿರೋಧ ಪಕ್ಕದ ನಾಯಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಕ ಮಾನ್ಯ ವಿರೋಧ ಪಕದ ಮುಖ್ಯ ಸ ಸಚೇತ್‌ರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. ಸ ಕರ್ನಾಟಕ ವಿಧಾನಸಡೆಯ ಎಲ್ಲಾ ಅಧಿಕಾರಿಗಳಿಗೆ” - ಮಾಹಿತಿಗಾಗಿ. ೫೫ ಜಂ ೫೫ [10.065/6೫/18/2018-21 | ೮151811೮ ಓ556770/)/ 56076318, [೮8೧8 506078,767081೬14, 026: 26.08.2023. 706೩/ 51/11268/77, 510: 56551075 ೦" (0877812102 ೬೮೦15180/೮ ಗಿ5೦೮770// 686 8೧6೮ 01೧7೮ - 1170೧78೮007 760. ೫% ಓಂ ಓ ೫ ಗ ೧೮೮5೮ 0? 0೮ 706/5 ೦೦೧೮776೮ ೬೧೮6/ ಗಗ 174(1) 0" (7೮ 0೮೦೧5೭೬0೦೧ 01 1೧618, 071216 60167707 ೦7 ((377೩:88 45 5ಟ717307606ೆ 07೮ ಗರ೧೫20282 ಓ೬ಆ೦151211%೮ ಗಿ.5೦೮೧70 ಓ0 71೮೮ 8೭ 33.00 ಓ.11. ೦೧ ಗ10೧02%/, 03೮ 135" €5೦0(೧೧70೮೯, 2021 1೧ (3ಆ 101512014೮ ಓ.55೮೧710॥/ ೮2೧310೦, 112೧೫ 5೦ಟ602, 86೧081ಟಟ. 7೮೦೮೬65: 1/0ಟ 10 106760/ 806೧6 (0 ೧766070. (0೮15 18111೬1)/, ಓಟ 'ಗ್ರ/ರಂದ ಓಟ (ಒಟ್ಟಿ (ಗಿ/.॥(, 11611011161) 56016080/(1/0), (2317128108 [60151806 ಸಿ5೦೮170//. 70: ೬1! (೮ ೧೦೧101೮ 11677065 ೦" (8778024 16015100116 ಓ5507701/, ೮೦೫% 00: 76 0೧16" 560-618// 876 ಓ೮೮1೦೧೩| 016" 5607618165 1೦ 60677/7761 ೦1 (00/7818, 867081೬/ಟ. 776 717008 5607618169 / 56೦76॥8/165 10 067717760೧1 0" ೩ 26081176715, 867081೬, 7776 5607618// (೦ 60677/7671 0" 17618, 11171507/ ೦" |.೨೪, ೫೦% 0611, 776 5607618/7/ ೦ ೮೦೪67777671 ೦! 17018, !11157/ ೦" 78/118176[8// ಸಿ131/9, ೫೮೫ 0೮1೧1. 7776 560618// ₹೦ 60617/7767 0" 17618, 111೧15£7/ ೦! [10776 ಸಿ13115, 1೮0% 2617, 6 5607613/0/ ॥0 (1071016 50೮77೧೦೯ ೦" (08/7820, 80೧೦೩೬೬. 7776 56076[87/ 6676/81, 10೬ 580/78, 1೮॥/ 261], 776 56076॥8/7/ 66/76/81, ೧2)/8 58018, 16/ 06॥], 7೮ 56016//, 516೮1೦7 ೮೦777715510 ೦ 17618, [1೮॥/ 2೮1]. 10. 776 ೧651660! 0017/7715510761, (08/1772[3(3 6178120೧, ೫೦೪/ 26/1, 13, 7176 56೦(6(3/7/, (2188103 150141801೮ ೧೮೦೬೧೮1, 66೧081೬0. 12, 16 ೮೦೮೫೭೮ 6676781, ಓ(3778[23(43, 86768. _3, 76 ಓಿ೦೦೦೮೧8೧ 6676781, (0877228, 86೧081೬. _4, 776 56076869 0" 80 07೮ 5306 1501612759, 15, 776 0017/71551೧೧61, 06/0೩/7761 ೦" 17೧7718000 & 8016 8೮181075, 86೧081೬೬. 16, 76 17೮೮1೦1, 2೦೦/೮8/572ಗ (೮೧೮/೩, 867081೬1, 17. 776 01160101, ಹಿ| 77618 ೧8610, 867081೬. 18. 776 01760001, 81170170, 5:850೧67/ 270 8.010800೧5, 867081೬, 19, 776 0.5 0 ೧0೧೧1೮ 5768/67, (08/1830 160151817/೮ ಓ55೮17101/, 867081೬1, 20, 776 ಗಿ೮15೦ 10 10೧21೮ 5068/07, (02/77818/3 ೬೮೦151201೮ ಡಿ55೮7101/, 86೧೦೩1೬೬. 21. 7೧6 7,5 10 ಗ07'01೮ 0608/ 5068/61, (60/1/8188 1೮01518016 ಗಿ55೮೧101/, 867081೬೬, 22, 7776 7,5 10 19866/ ೦" 00005110ಗ, (87781808 16015186 ಓಿ55೮77101)/, 68೮70817, 23. 776 ೧.5 10 07/009110೧ 0716! /೧10, 108/7783 16015180 ಓಿ55೮1700/, 867084, 24. ಓ| 17೮ ೦1106/9 ೦" (€48772(3/3 1೮01518110೮ ಓಿ55೦1700/ 56೦7೮118 - 8೦೯ 1೧8೦೯೯೧32೦೧. ೬೦೧೦ 4ರಾಲ ಹಿಟ್‌ ಟು ಜು . ಕರ್ನಾಟಕ ವಿಧಾನಸಭೆ. ಹದಿನೈದನೇ ವಿಧಾನಸಭೆ ಹತ್ತನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟ ಸೆಪ್ಟೆಂಬರ್‌ 2021 ಸೋಮವಾರ, ದಿನಾಂಕ 13 ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾ೦ಕ 14 ಹ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 15 ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 16 ತ ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 17 | ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 18 ಡಿ ಕಾರ್ಯಕಲಾಪಗಳು ಇರುವುದಿಲ್ಲ ಭಾನುವಾರ, ದಿನಾಂಕ 19 ಕ ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 20 ಕ ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 21 ಟ್ರ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 22 ಕ ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾ೦ಕ 23 | ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 24 ಕ ಸರ್ಕಾರಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನಂತರ ತಿಳಿಸಲಾಗುವುದು. ಸಭಾಧ್ಯಕ್ಷ ರ ಆದೇಶಾನುಸಾರ, ಎಂ.ಕೆ. ಎಶಾಲಾಕ್ಷಿ ಬೆ೦ಗಳೂರು, ಕಾರ್ಯದರ್ಶಿ(ಪ), ದಿನಾಂಕ: 26.08.2021, ಕರ್ನಾಟಕ ವಿಧಾನ ಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. 07687, 056%), 0610560877, ೬75687, 168), 5೩೭/6೬), ೪೬176೩), 01768), ೦56%), 6617056), 7568), 1168), [1[-11[:7/111 45581/0113 11711111 575510೫ 70611151071, 01206121171]: 68106 (76 139 68106 (70 145 61೦6 (76 15% 68106 (7೮ 16% 64106 170 17” 68/06 10 18% 68/06 170 197 68106 076 207 68/06 (70 21* 68106 17೮ 2215 68/06 070 235 68106 (116 24 5೯171111081 2021 (811೮181 1311511055 (೨111131 1311511065 (1110181 13119111055 (1110121 /7101-08110181 13115111055 (1110121 0115111055 10 511118 (೮7೦1೩! 1101108) (1116181 1311511065 (11101811 1511055 (111೭121 0115111055 (111181 /ಗ1011-0110181 13115111055 (1110181 0211511055 1111-1101" 1:೧೭1:೩01171೮ 18 807, 11 0 1101118100 1816॥. 360881೪, 1೩:66: 26.08.2021, '1'0: 11 01 (00/ 0? (136 508801, 81,86, 1/151141,410511] 5೦೦॥೦1೩7(1/0), 1811180008 1615180106 55017101). 11 1116 110/7110 1017112015 08 1,015181116 455೮1101. ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY ಸಂಖ್ಯೆ; ಕವಿಸಸ/ಶಾರಶಾ/18/2018-21 ವಿಧಾನಸಭೆಯ ಸಚಿವಾಲಯ, ವಿಧಾನಸೌಧ, ಬೆಂಗಳೂರು. ದಿನಾಂಕ: 24.09.2021 ಅಧಿಸೂಚನೆ ಸೋಮವಾರ, ದಿನಾಂಕ 13ನೇ ಸೆಪ್ಟೆಂಬರ್‌, 2021 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಹತ್ತನೇ ಅಧಿವೇಶನವನ್ನು ಶುಕ್ರವಾರ, ದಿನಾಂಕ 24ನೇ ಸೆಪ್ಟೆಂಬರ್‌, 2021ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ. (ಎಂ.ಕೆ.ವಿಶಾಲಾಕಿ) ಕಾರ್ಯದರ್ಶಿ(ಪು, ಕರ್ನಾಟಕ ವಿಧಾನಸಭೆ. ಹ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. 4 ಸ = & ಸ" ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. . ಎಲ್ಲಾ ಇಲಾಖಾ ಪ್ರಧಾನ ಕಾರ್ಬದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ, ಬೆ೦ಗಳೂರು. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. . ಭಾರತ ಸರ್ಕಾರದ ಸಂಸದೀಯ ವವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆ೦ಗಳೂರು. . ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. . ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. | ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ನಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಜುದರ್ಶಿ, ಸೆರ್ನಾಟಕ ವಿಧಾನ ಪರಿಷತ್ತು ಬೆಂಗಳೂರು. 12. ಅಡ್ವೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳುರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯೆಕರು ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು. 16. ನಿರ್ದೇಶೆಕರು, ದೂರದರ್ಶನೆ ಕೇಂದ್ರ, ಬೆಂಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19. ಸಾ ಸಭಾಧ್ಯಕ್ಷರ "ಅಪ್ಪ ಕಾರ್ಯಿದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 20. ಮಾ ಭಾಧ್ಯಕರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ನ ಉಪ ಸಟಾಧ್ಧಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 22. ಮಾನೆ ವಿರೋಧ ಪಕ್ಷೆಜಿ ನಾಯೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 23. ಮಾನೆ ಸರ್ಕಾರಿ ಮಖೆಖ್ಲಿ ಸಜೇತಕರ ಆಪ್ತೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 24. ಮಾನ್ಗೆ ವಿರೋಧ ಪಕ್ಷದೆ' ಮುಖ್ಯ ಸಜೇತೌರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 25. ಕರ್ನಾಟಕ ವಿಧಾನಸ ಗ್‌ ಎಲ್ಲಾ ಅಧಿಕಾರಿಗಳಿಗೆ”- ಮಾಹಿತಿಗಾಗಿ. seek keke ೦೦೦ ಎ೦ಾಟಾಹು ರು ಬ್‌ KARNATAKA LEGISLATIVE ASSEMBLY No.KLAS//LGA/18/2018-21 Legislative Assembly Secretariat, Vidhana Soudha, Bengaluru. Date: 24.09.2021 NOTIFICATION The meeting of the Tenth Session of the Fifteenth Legislative Assembly, which commenced on Monday, the 13" September, 2021 is adjourned sine-die on Friday, the 24" September, 2021. Late We sl ln (M.K.VISHALAKSHI) Secretary(1/c), Karnataka Legislative Assembly. To, All the Hon’ ble Members of Karnataka Legislative Assembly. Copy to: The Chief Secretary and Additional Chief Secretaries to Government of Karnataka, Bengaluru. The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon’ ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. ‘The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. 14. The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The P.S to Hon’ ble Speaker, Karnataka Legislative Assembly, Bengaluru. 20. The Advisor to Hon'ble Speaker, Karnataka Legislative Assembly, Bengaluru. 21. The P.S to Hon’ble Deputy Speaker, Karnataka Legislative Assembly, Bengaluru. 22. The P.S to Leader of Opposition, Karnataka Legislative Assembly, Bengaluru. 23. The P.S to Government Chief Whip, Karnataka Legislative Assembly, Bengaluru. 24. The P.S to Opposition Chief Whip, Karnataka Legislative Assembly, Bengaluru. 25. All the Officers of Karnataka Legislative Assembly Secretariat - for information. 2೦0೦ ತಿರಾ ಟು ಬ್‌ ¥ kkk