ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಎಂಟನೇ ಅಧಿವೇಶನ ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಬುಧವಾರ, 25ನೇ ನವೆಂಬರ್‌ 2020 ಸಂಖ್ಯೆ: 132 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾಂಕ 07ನೇ ಡಿಸೆಂಬರ್‌ 2020ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಬೆಯ 8ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾಂಕ: 07, 08, 09, 10, 11, 14, ಮತ್ತು 15ನೇ ಡಿಸೆಂಬರ್‌ 2020 1. ಪ್ರಶ್ನೆಗಳು (ನಿಯಮಗಳು 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-। ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳು / ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕೆ ಪರಿಗಣಿಸಲಾಗುವುದು. ದಿನವೊಂದಕ್ಕೆ ಗರಿಷ್ಠ ಐದು(5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಆ ಪ್ರಶ್ನೆಗಳೂ ಒಳಗೊಂಡಂತೆ, ಪ್ರಸ್ತುತ ಅಧಿವೇಶನದ ಅವಧಿಯಲ್ಲಿ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸಮೂಹವಾರು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಮಧ್ಯಾಹ್ನ 3.00 ಗಂಟೆಯ ಒಳಗಾಗಿ ಮಾತ್ರ ನೀಡಲು ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಉಪವೇಶನದ ಪ್ರಶ್ನೆಗಳ ಸೂಚನಾ 7 ತ ಡ್‌ | TNT] ಪ್ರಶ್ನೆಗಳ ಸೂಚನಾ | ಸಾಲ್ಟ್‌ ನಡೆಯುವ ಸಮೂಹ | ಪತ್ರಗಳನ್ನು ಸ್ವೀಕರಿಸಲು | ಪತ್ರಗಳ ಬ್ಯಾಲೆಟ್‌ ಸ ಕ a ಎಚ ಸ ಸಳ ಹ ಮ ಜ್ಯಾ ಕೊನೆಯ ದಿನಾಂಕ | ನಡೆಸುವ ದಿನಾಂಕ | ಸ್‌ ಮತ್ತು ಸಮಯ [072200 | w-A 21.11.2020 30.11.202 (ಸೋಮವಾರ) ೪ 2 108122020 | 5B kp 21.11.2020 01.12.2020 (ಮಂಗಳವಾರ) ಣೆ B ಇದ ತ 09.12.2020 _ 7 ಇ-C 30.11.2020 02.12.2020 g ಚಿ (ಬುಧವಾರ) ಸೆ 6 ೬ 4. 10.12.2020 ಈ- 0 1 ಸ್ಟೆಸ್ಟೆ ಛಿ 30.11.2020 04.12.2020 KA (ಗುರುವಾರ) ಡು p86 STII TE Bg (ತುಕ್ರವಾರ) 01.12.2020 0೨.12.2020 | 4 2೨ KR pi 0 | ಅ-ಸಿ 02.12.2020 07.12.2020 | (ಸೋಮವಾರ) ಕಗಗ | sB 04.12.2020 08.12.2020 (ಮಂಗಳವಾರ) ನಿಯಮ 39ರ ಮೇರೆಗೆ ಪ್ರಶ್ನೆಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು ದಿನಗಳ ಮತ್ತು ನಿಯಮ 41ರ ಮೇರೆಗೆ ಉತ್ತರಗಳನ್ನು ಒದಗಿಸಲು ಇರುವ ಕಾಲಾವಕಾಶವನ್ನು ಪ ಅಧಿವೇಶನದ ಗ ಕಡಿತಗೊಳಿಸಲಾಗಿರುತದೆ ಜ್‌ ಅ ಸುತ ಎಬಿ 10 ಪ್ರಶ್ನೋತ್ತರ ದಿನಾಂಕಗಳ ಅವಧಿಗೆ ಮಾತ್ರ ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಈ ಕೆಳಕಂಡ ಪಟ್ಟಿಯಲ್ಲಿ ನೀಡಲಾಗಿದೆ:- ಸಮೂಹ ಅ-ಸAಿ ಪ್ರಶ್ನೆಗಳಿಗೆ ಉತ್ತರ ನೀಡುವ i +] ದ Jer) ಣ್‌ ಹ ಬ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು 07 ಮತ್ತು 14ನೇ ಉಪ ಮುಖ್ಯ ಮಂತಿಗಳು ಲೋಕೋಪಯೋಗಿ ಇಲಾಖೆ ಡಿಸೆಂಬರ್‌ 2020 (ಸೋಮವಾರ) | ಕಂದಾಯ ಸಚಿವರು ಕಂದಾಯ ಇಲಾಖೆಯಿಂದ ಮುಜರಾಯಿ ಹೊರತುಪಡಿಸಿ ಕಂದಾಯ ವಸತಿ ಸಚಿವರು ವಸತಿ ಇಲಾಖೆ ಮುಜರಾಯಿ ಹಾಗೂ 1. ಕಂದಾಯ ಇಲಾಖೆಯಿಂದ ಮೀನುಗಾರಿಕೆ, ಬಂದರು ಮುಜರಾಯಿ ತು ಒಳನಾಡು ಜಲಸಾರಿಗೆ ಸಾ ಡರ 2. ಪಶುಸಂಗೋಪನೆ ಮತ್ತು ped ಸಚಿವರು ಮೀನುಗಾರಿಕೆ ಇಲಾಖೆಯಿಂದ ಮೀನುಗಾರಿಕೆ 3. ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಬಂದರು ಹಾಗೂ | ಒಳನಾಡು ಜಲಸಾರಿಗೆ ಕೃಷಿ ಸಚಿವರು ಕೃಷಿ ಇಲಾಖೆ __ peels | [`ಪ್ರಕ್ನಗಕಗ ಕಾಶ ಸಮೂಹ ಆ-ಓಟ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು | ನೀಡುವ ದಿನಾಂಕ 08 ಮತ್ತು 15ನೇ ಮುಖ್ಯಮಂತ್ರಿಗಳು ಡಿಸೆಂಬರ್‌ 2020 (ಮಂಗಳವಾರ) ಗೃಹ ಸಚಿವರು 1 ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 2. ಆರ್ಥಿಕ ಇಲಾಖೆ 3. ನಗರಾಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳು 4. ಇಂಧನ ಇಲಾಖೆ 5. ಒಳಾಡಳಿತ ಇಲಾಖೆಯಿ೦ದ ಗುಪ್ತಚರ 6. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ 7. ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ, 8. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ ಕೆಗಾರಿಕೆಗಳು ಬ % 9. ಪ್ರವಾಸೋದ್ಯಮ ಇಲಾಖೆ. 10. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 1. ಹಂಚಿಕೆಯಾಗದ ಇನ್ನಿತರೆ ಖಾತೆಗಳು. ಒಳಾಡಳಿತ ಇಲಾಖೆಯಿಂದ ಗುಪ್ತದಳ ಹೊರತುಪಡಿಸಿ ಒಳಾಡಳಿತ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು 1. ಕಾನೂನು ಇಲಾಖೆ... | 2. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ 3. ಜಲಸಂಪನ್ಮೂಲ ಇಲಾಖೆಯಿಂದ ಸಣ್ಣ ನೀರಾವರಿ ಜಲಸಂಪನ್ಮೂಲ ಸಚಿವರು | ಜಲಸೆಂಪೆನ್ನೂಲ ಇಲಾಖೆಯಿಂದ ಭಾರಿ ಮತ್ತು ಮಧ್ಯಮ ನೀರಾವರಿ ಅಬಕಾರಿ ಸಚಿವರು ಆರ್ಥಿಕ ಇಲಾಖೆಯಿಂದ ಅಬಕಾರಿ ಸಮೂಹ ಆ-(ೆ ಪಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು — 09 ಡಿಸೆಂಬರ್‌ 2020 (ಬುಧವಾರ) | ಗ್ರಾಮೀಣಾಭಿವೃದ್ಧಿ ಮತು ಉಷ ಮಾಪ್ಯಮಂತ್ರಗಳು [ಸಾರಿಗೆ ಇಲಾಖೆ ಹಾಮಿ ಪಂಚಾಯತ್‌ರಾಜ್‌ ಸಚಿವರು ಇಲಾಖೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ | Ra ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರು T- ಇಲಾಖೆಯಿಂದ ಪಶುಸಂಗೋಪನೆ ಹಜ್‌ ಮತ್ತು ವಕ್ಸ್‌ . ಪಶುಸಂಗೋಪನೆ ಮತ್ತು ಮೀನುಗಾರಿಕೆ 2. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು ಸಬಲೀಕರಣ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಕೃಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರು 1) ವಾಣಿಜ್ಯ ಮತ್ತು ಇಲಾಖೆಯಿಂದ ಕೈಮಗ್ಗ ಮತ್ತು ಜವಳಿ 2) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾಕ | ಸಮೂಹ ಈ-ರ ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು |] 10ನೇ ಡಿಸೆಂಬರ್‌ 2020 (ಗುರುವಾರ) ಉಪ ಮುಖ್ಯ ಮಂತ್ರಿಗಳು 1. ಶಿಕಣ ಇಲಾಖೆಯಿಂದ ಉನತ ಶಿಕಣ ಯ ಕೆ ಎ 2.ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ 3. ಕೌಶಲ್ಯಾಭಿವೃದ್ಧಿ. ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಥವ್‌ ಮತ್ತ ಪೌಢ ಶಕ್ಷಣ ಹಾಗೂ ಸಕಾಲ ಸಚಿವರು 1. ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ 2. ಸಿಬಂದಿ ಆಡಳಿತ ಬ ಸುಧಾರಣಾ ಇಲಾಖೆಯಿಂದ ಸಕಾಲ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ 1.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಲಾಖೆ. ಶಿಕ್ಷಣ ಸಚಿವರು 2. ವೈದ್ಯಕೀಯ ಶಿಕ್ಷಣ ಇಲಾಖೆ ಅರಣ್ಯ ಸಚಿವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ [ಕಾರ್ಮಿಕ ಹಾಗೂ ಸಕ್ಕರೆ 1. ಕಾರ್ಮಿಕ ಇಲಾಖೆ ಸಚಿವರು 2. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಕ್ಕರೆ ಸಮಾಜ ಕಲ್ಯಾಣ ಸಚಿವರು ಸಮಾಜ ಕಲ್ಯಾಣ ಇಲಾಖೆ ಸಮೂಹ ಉ-೬ ಪತ್ನೆಗ್‌ಗ ಕತ್ತ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು 11ನೇ ಡಿಸೆಂಬರ್‌ 2020 (ಶುಕ್ರವಾರ) ಕೈಗಾರಿಕಾ ಸಚಿವರು ಬೃಹತ್‌ ಮತ್ತು ಮಧ್ಯಮ | ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಸಕ್ಕರೆ ಹೊರತುಪಡಿಸಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ 2. ಸಾರ್ವಜನಿಕ ಉದ್ದಿಮೆಗಳ ಇಲಾಖೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಟಿ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ [ನಗರಾಭವ್ಯದ್ಧ ಸಚಿವರು ಗರ್ನಾಚ್‌ ನಗರ ನಾರ್‌ ಸರವು ಮತ್ತು | ಒಳಚರಂಡಿ ಮಂಡಳ(KUWSDB), ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮನಿಯಮಿತ 4(KUIDFC) ಒಳಗೊಂಡಂತೆ ನಗರಾಭಿವೃದ್ಧಿ ಇಲಾಖೆ (ಬೆಂಗಳೂರು ಅಭಿವೃದ್ಧಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆ೦ಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಾಗೂ ನಗರ ಯೋಜನಾ ನಿರ್ದೇಶನಾಲಯ ಹೊರತುಪಡಿಸಿ) ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರು ) ನಗರಾಭಿವೈದ್ಧಿ ಇರಪಹಾರ ಪರಸಥೆ ಮತ್ತು ಸ್ಥಳೀಯ ಸಂಸ್ಥೆಗಳು (ನಗರ ಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು) 2) ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಗಣಿ ಮತ್ತ ಭಾ ನಜ್ಞಾನ ಸಚಿವರು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗಣಿ ಮತ್ತು ಭೂ ವಿಜ್ಞಾನ — _! ಸಹಕಾರ ಸಚಿವರು ಸಹಕಾರ ಇಲಾಖೆ | 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟೆ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ.(ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅನುಮತಿಸಲಾಗುವುದು) ಅರ್ಥ ಗಂಟೆ ಕಾಲಾವಧಿಯ ಸೂಚನಾ ಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯಂತ ಮಹತ್ವವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ನೋತ್ತರ, ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸ ವ ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತ್ತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಟಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಛಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಯರ ವಿಧೇಯಕಗಳನ್ನು ನಿಯಮ 75(1) ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಠಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾ೦ಕಗಳ ವಿವರಗಳು ಕೆಳಕಂಡಂತಿವೆ. ಖಾಸಗಿ ಸದಸ್ಯರ ಖಾಸಗಿ ಸದಸ್ಯರ ವಿಧೇಯಕ ಮತ್ತು ಖಾಸಗಿ ಸದಸ್ಯರ ಬ್ಯಾಲೆಟ್‌ ನಡೆಯುವ ಸ್ಥಳ ಕಾರ್ಯಲಾಪಗಳಿಗೆ | ನಿರ್ಣಯಗಳ ಸೂಚನಾ ವಿಧೇಯಕ ಮತ್ತು ಮತ್ತು ಸಮಯ ಗೊತ್ತುಪಡಿಸಿದ ಪತ್ರಗಳನ್ನು ಸ್ವೀಕರಿಸಲು ನಿರ್ಣಯಗಳಿಗೆ ದಿನಾಂಕ ಕೊನೆಯ ದಿನಾಂಕ ಬ್ಯಾಲೆಟ್‌ ನಡೆಸುವ ದಿನಾಂಕ _ B ಇ 10.12.2020 04.12.2020 08.12.2020 Be RE 3 32 - K (ಗುರುವಾರ) (ತುಕ್ರವಾರ) (ಮಂಗಳವಾರ) NEN BSUS § § 3ೀ B ಗ ಗ | 8 [2 Sc 8. ಅರ್ಜಿಗಳು (ನಿಯಮ 136 ರಿಂದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತದೃಷ್ಠಿಯ ನಾಗರೀಕರ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ. 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. 10 ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತದೆ ಅಡಕ: ಅನುಬಂಧ-1 ಮತ್ತು 2 ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ) ಕರ್ನಾಟಕ ವಿಧಾನ ಸಭೆ ಆವರಿಗೆ: ಕರ್ನಾಟಕ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಪ್ರಶ್ನೆಗಳು, ಅರ್ಧ ಗಂಟೆ ಕಾಲಾವಧಿ ಚರ್ಚೆ, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಹೊರಗಡೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ:128, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ನೀಡತಕ್ಕದ್ದು. [ ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla.kar.nic.in/assembly/ lob /lob.htm ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. 11 ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕ೦ಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) 1, 2 12. ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬಂಧಪಟ್ಟಿರತಕ್ಕದ್ದು; ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; . ಅದು ಸಂದಿಗ್ಗವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; . ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದ್ದಲ್ಲ; . ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬಾರರಾಗಿರತಕದ್ದು; ಬ ಕ "ಬ . ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು ಅಣಕದ ಮಾತುಗಳನ್ನು, ದೋಷಾರೋಪಣೆಗಳನ್ನು, ಶ್ಲಾಘನೆ, ವಿಶ್ಲೇಷಣೆಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ: . ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ನದ ವ್ಯಕ್ತಪಡಿಸಬೇಕೆ೦ದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಬನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ. ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬ೦ಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದಲ್ಲ; . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅಂತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕದಲ್ಲ; ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ಧ್ವನಿತಗೊಳ್ಳುವಂತಿರತಕ್ಕದಲ್ಲ; . ಒಂದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದಿರುವಂತಹ ಬೃಹತ್‌ ೪ ಕಾರ್ಯನೀತಿಗೆ ಸಂಬ೦ಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 12 14. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೋ ಅಂಥ ಪ್ರಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನ: ಕೇಳತಕ್ಕದಲ್ಲ; 15. ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; 16. ಅದರಲ್ಲಿ, ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳತಕ್ಕದಲ್ಲ; 17. ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; 18. ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 19. ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದಲ್ಲ; 20.ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ. . ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೇ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪಶ್ನಿಸತಕ್ಕದಲ್ಲ.. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; 22.ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ, ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; 2 ಶಾಟ, 13 ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಮ) ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದಲ್ಲಿ ದಿನಾ೦ಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. 6) ಪ್ರಶ್ನೆ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. 7) ಪ್ರಶ್ನೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. 8) ಪ್ರಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. 22 ಬು ಬು ಇ ಬ ಜಟ 14 ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎಂಟನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾ೦ಕ 07ನೇ ಡಿಸೆಂಬರ್‌, 2020 (ಸಮಯ: ಬೆಳಿಗ್ಗೆ 11.00 ಗ೦ಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಮೊದಲನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಮೊದಲನೇ ಪಟ್ಟಿ 3. ಕಾರ್ಯದರ್ಶಿಯವರ ವರದಿ ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. ಕಾರ್ಯದರ್ಶಿಯವರು:- 4. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೊದಲನೇ ಹಾಗೂ ಎರಡನೇ ಪಟ್ಟಿಯ ರೀತ್ಯಾ. Po 1) 2) 3) 4) ೨) 6) -2- 5. ಗಮನ ಸೆಳೆಯುವ ಸೂಚನೆಗಳು ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಸೊರಬ ತಾಲ್ಲೂಕಿನಲ್ಲಿ ಮಲೆನಾಡು ಗಿಡ್ಡ ತಳಿಯ ಕೇ೦ದ್ರವನ್ನು ಸ್ಥಾಪಿಸುವ ಯೋಜನೆಯ ಬಗ್ಗೆ ಮಾನ್ಯ ಪಶುಸಂಗೋಪನೆ ಹಾಗೂ ಹಜ್‌ ಮತ್ತು ವಕ್ಫ್‌ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ರಾಜ್ಯ ಸಹಕಾರಿ ಹಾಲು ಒಕ್ಕೂಟಗಳಿಂದ ಹಾಲಿನ ಪುಡಿಯನ್ನು ಖರೀದಿಸಿ ಬಿಪಿಎಲ್‌ ಮತ್ತು ಅಂತ್ಯೋದಯ ಕುಟುಂಬಗಳಿಗೆ ಉಚಿತವಾಗಿ ವಿತರಿಸುವ ಬಗ್ಗೆ ಮಾನ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ್‌ ಅವರು - ಬೆಳಗಾವಿ ಜಿಲ್ಲೆ ಕಿತ್ತೂರು ವಿಧಾನಸಭಾ ಕ್ಷೇತ್ರದ ನೇಸರಗಿ ಹೋಬಳಿ ಭಾಗದ ಬರ ಪೀಡಿತ ಗ್ರಾಮಗಳಿಗೆ ಕುಡಿಯುವ ನೀರು ಮತ್ತು ನೀರಾವರಿ ಸೌಲಭ್ಯ ಕಲ್ಪಿಸಲು ಚನ್ನವೃಷಭೇಂದ್ರ ಏತ ನೀರಾವರಿ ಯೋಜನೆಯ ಕಾಮಗಾರಿ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣಸ್ವಾಮಿ ಕೆಎಂ. ಅವರು - ಬಂಗಾರಪೇಟೆ ಪಟ್ಟಣದ ಕೋದಂಡರಾಮಸ್ವಾಮಿ ದೇವಾಲಯದ ಖಾಲಿ ಜಾಗದಲ್ಲಿ ಪಾರ್ಕಿಂಗ್‌, ವಾಣಿಜ್ಯ ಸಂಕೀರ್ಣ, ಕಲ್ಯಾಣ ಮಂಟಪ ನಿರ್ಮಿಸಲು ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಜರಾಯಿ, ಹಾಗೂ ಮೀನುಗಾರಿಕೆ, ಬ೦ದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಶೃಂಗೇರಿ ಕ್ಷೇತ್ರದ ಸೊಪ್ಪಿನ ಬೆಟ್ಟದಿಂದ ರೈತರನ್ನು ಒಕ್ಕಲೆಬ್ಬಸುವುದರಿ೦ದ ಉಂಟಾಗುವ ಸಮಸ್ಯೆಯ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಡಾ। ಅಜಯ್‌ ಧರ್ಮಸಿಂಗ್‌ ಅವರು - ಜೇವರ್ಗಿ ಮತಕ್ಷೇತ್ರದಲ್ಲಿ ಹೋಬಳಿಗೆ ಒಂದರಂತೆ ಹತ್ತಿ ಖರೀದಿ ಕೇಂದ್ರ ತೆರೆಯುವ ಹಾಗೂ ಖರೀದಿ ಕೇಂದ್ರಗಳಲ್ಲಿ ವರ್ತಕರು/ ದಳ್ಳಾಳಿಗಳಿಂದ ರೈತರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. Mc 1) 8) 9) 10) ತಃ ಶ್ರೀ ರವೀಂದ್ರ ಶೀಕಂಠಯ್ಯ ಅವರು -ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿಯನ್ನು ಪಡೆಯುತ್ತಿರುವ ವೃದ್ಧರು ಹಾಗೂ ಮಹಿಳೆಯರಿಗೆ ಸಮರ್ಪಕವಾಗಿ ಹಾಗೂ ನಿಗದಿತ ಸಮಯದಲ್ಲಿ ಪಿಂಚಣಿಯನ್ನು ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು -ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಯಳಂದೂರು ಸರ್ಕಾರಿ ಆಸ್ಪತ್ರೆಯನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯನ್ನಾಗಿ ಮೇಲ್ಬರ್ಜೆಗೆರಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಅವರು - ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯವನ್ನು ರಾಷ್ಟ್ರೀಕರಣಗೊಳಿಸಿ, ಕೃಷ್ಣಾ ಮೇಲ್ಲಂಡೆ ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಸಂಪೂರ್ಣಗೊಳಿಸುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎ. ರಾಮದಾಸ್‌ ಅವರು - ಕರ್ನಾಟಕದಲ್ಲಿ ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳಿಗೆ ಗಾಮೀಣ ಸೇವೆಯನ್ನು ಕಡ್ಡಾಯಗೊಳಿಸಿ ರೂಪಿಸಲಾಗಿರುವ ನಿಯಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎಂಟನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 08ನೇ ಡಿಸೆಂಬರ್‌, 2020 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಎರಡನೇ ಪ ಓಲ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಎರಡನೇ ಪ 2. ವಿತ್ತೀಯ ಕಾರ್ಯಕಲಾಪಗಳು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ££: 2020-21ನೇ ಸಾಲಿನ ಪೂರಕ ಅಂದಾಜುಗಳನ್ನು (ಎರಡನೇ ಕಂತು) ಮಂಡಿಸುವುದು. 3. ಅರ್ಜಿಗಳನ್ನೊಪ್ಪಿಸುವುದು ಶ್ರೀ ಆನಂದ್‌ ಅಲಿಯಾಸ್‌ ವಿಶ್ವನಾಥ್‌ ಚಂದ್ರಶೇಖರ ಮಾಮನಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಗಳನ್ನು ಒಪ್ಪಿಸುವುದು: 1) ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಶಾಂತಿಸಾಗರ ಕೆರೆಯಲ್ಲಿ ಸೆರೋಲಿ ಸಲ್ಲೋಷನ್‌ ಬೆಂಗಳೂರು ಇವರು ಜಲ ವಿದ್ಯುತ್‌ಗಾರವನ್ನು ಸ್ಥಾಪಿಸಲು ಸಲ್ಲಿಸಿರುವ ಪ್ರಸ್ತಾವನೆಯನ್ನು ರದ್ದುಪಡಿಸುವ ಬಗ್ಗೆ. 2) ಕಂದಾಯ ಇಲಾಖೆಯಲ್ಲಿ ಕೃಷಿ ಭೂಮಿ ಪರಿವರ್ತನೆ ಆನ್‌ಲೈನ್‌ ವ್ಯವಸ್ಥೆ ಇದ್ದರೂ ಜಾರಿಯಾಗದೇ ಇರುವ ಬಗ್ಗೆ. ಎಾ.2ಿ/ 3, 1) :2:- 4. ಶಾಸನ ರಚನೆ ಎಧೇಯಕಗಳನ್ನು ಮಂಡಿಸುವುದು ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಂಸದೀಯ ಕಾರ್ಯದರ್ಶಿಗಳ ವೇತನ, ಭತ್ಯೆಗಳು ಮತ್ತು ಸಂಕೀರ್ಣ ಉಪಬಂಧಗಳ (ನಿರಸನಗೊಳಿಸುವ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಾಂಪು (ಎರಡನೇ ತಿದ್ದುಪಡಿ) ವಿಧೇಯಕವನ್ನು ಬ ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ: ಜೆ. ಪರಮೇಶ್ಚರ್‌, ಕೃಷ್ಣ ಬೈರೇಗೌಡ, ಈಶ್ವರ ಖಂಡ್ರೆ, ಪ್ರಿಯಾಂಕ್‌ ಖರ್ಗೆ, ತನ್ವೀರ್‌ ಸೇಠ್‌ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ನೆರೆಹಾವಳಿಯಿ೦ದ ಸಂಕಷ್ಟಕ್ಕೊಳಗಾಗಿರುವವರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ಶ್ರೀಯುತರುಗಳಾದ ಆರ್‌. ಮಂಜುನಾಥ್‌, ಹೆಚ್‌.ಡಿ. ರೇವಣ್ಣ, ಕೆ.ಎಂ. ಶಿವಲಿಂಗೇಗೌಡ, ಹೆಚ್‌.ಕೆ. ಕುಮಾರಸ್ಥಾಮಿ ಹಾಗೂ ಇತರರು - ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಜಡಿ ತಿ) 4) 2) ಶ್ರೀಯುತರುಗಳಾದ ಪಿ.ರಾಜೀವ್‌, ರಾಜಶೇಖರ್‌ ಬಸವರಾಜ ಪಾಟೀಲ್‌, ಪ್ರೀತಮ್‌ ಜೆ.ಗೌಡ, ಹಾಗೂ ಇತರರು - ಬೆಂಗಳೂರು ಮಹಾನಗರದ ಕೊಳಗೇರಿಗಳಲ್ಲಿ ಹಲವು ವರ್ಷಗಳಿಂದ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಕುಟುಂಬಗಳಿಗೆ ಕಟ್ಟಡ ನಿರ್ಮಿಸಿಕೊಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಡಾ: ಕೆ. ಅನ್ನದಾನಿ, ಶ್ರೀ ರವೀಂದ್ರ ಶ್ರೀಕಂಠಯ್ಯ ಮತ್ತು ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರುಗಳು - ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನಲ್ಲಿ ಅಪೂರ್ಣಗೊಂಡಿರುವ ಪೂರಿಗಾಲಿ ಸಮಗ್ರ ಹನಿ/ತುಂತುರು ನೀರಾವರಿ ಯೋಜನೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 6. ಗಮನ ಸೆಳೆಯುವ ಸೂಚನೆಗಳು ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ್‌ ಅವರು - ಬೆಳಗಾವಿ ಜಿಲ್ಲೆ ಕಿತ್ತೂರು ವಿಧಾನಸಭಾ ಕ್ಷೇತ್ರದ ನೇಸರಗಿ ಹೋಬಳಿ ಭಾಗದ ಬರ ಪೀಡಿತ ಗ್ರಾಮಗಳಿಗೆ ಕುಡಿಯುವ ನೀರು ಮತ್ತು ನೀರಾವರಿ ಸೌಲಭ್ಯ ಕಲ್ಪಿಸಲು ಚನ್ನವೃಷಭೇಂದ್ರ ಏತ ನೀರಾವರಿ ಯೋಜನೆಯ ಕಾಮಗಾರಿ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣಸ್ವಾಮಿ ಕೆ.ಎಂ. ಅವರು - ಬಂಗಾರಪೇಟೆ ಪಟ್ಟಣದ ಕೋದಂಡರಾಮಸ್ವಾಮಿ ದೇವಾಲಯದ ಖಾಲಿ ಜಾಗದಲ್ಲಿ ಪಾರ್ಕಿಂಗ್‌, ವಾಣಿಜ್ಯ ಸಂಕೀರ್ಣ, ಕಲ್ಯಾಣ ಮಂಟಪ ನಿರ್ಮಿಸಲು ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಜರಾಯಿ, ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು -ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಯಳಂದೂರು ಸರ್ಕಾರಿ ಆಸ್ಪತ್ರೆಯನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆರಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಿ ಹಾಗೂ ವೈದ್ಯಕೀಯ ಶಿಕ್ಷಣ ಸಜೆವರ ಗಮನ ಸೆಳೆಯುವುದು. df 4) ೨) 6) 7) 8) 9) 10) -242- ಶ್ರೀ ಯಶವಂತರಾಯಗೌಡ ವಿಶ್ಠಲಗೌಡ ಪಾಟೀಲ್‌ ಅವರು - ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯವನ್ನು ರಾಷ್ಟೀಕರಣಗೊಳಿಸಿ, ಕೃಷ್ಣಾ ಮೇಲ್ದಂಡೆ ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಸಂಪೂರ್ಣಗೊಳಿಸುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎ. ರಾಮದಾಸ್‌ ಅವರು - ಕರ್ನಾಟಕದಲ್ಲಿ ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳಿಗೆ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸಿ ರೂಪಿಸಲಾಗಿರುವ ನಿಯಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ತುಮಕೂರು ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ವೃಷಭಾವತಿ ವ್ಯಾಲಿ ಯೋಜನೆಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ರಾಜೀವ್‌ ಪಿ. ಅವರು - ಅರೆ ಸೇನಾ ಪಡೆಯ ನಿವೃತ್ತ ಯೋಧರುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಶ್ರೀ ಸುನೀಲ್‌ ಬಿಳಿಯ ನಾಯಕ್‌ ಅವರು - ಭಟ್ಕಳ - ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಿರಾಲಿಯಲ್ಲಿರುವ ಗ್ರಾಮೀಣ ಸೇವಾ ಸಹಕಾರಿ ಸಂಘದ ಕಟ್ಟಡ ನಿರ್ಮಾಣ ಮತ್ತು ನೇಮಕಾತಿಯಲ್ಲಿ ನಿಯಮಗಳ ಉಲ್ಲಂಘನೆ ಮಾಡಿರುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಡಾ। ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಅವರು -ಮರಾಠ ಸಮುದಾಯಕ್ಕೆ 2ಎ ಪ್ರವರ್ಗದಡಿ ಮೀಸಲಾತಿ ಸೌಲಭ್ಯವನ್ನು ಕಲ್ಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಶ್ರೀ ಮುನಿರತ್ನ ಅವರು - ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಜೀವ್‌ ಆವಾಸ್‌ ಯೋಜನೆಯಡಿ ಮನೆಗಳನ್ನು ನಿರ್ಮಾಣ ಮಾಡಲು ಗುತ್ತಿಗೆ. ಪಡೆದಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ Bf 11) 12) 13) 14) 15) ಪಡೆದುಕೊಳ್ಳಬಹುದು. ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ್ಛ http://kla.kar.nic.in/assembly/lob/lob.htm ಶ್ರೀ ಪುಟ್ಟರಂಗಶೆಟ್ಟಿ ಅವರು - ಚಾಮರಾಜನಗರ ಜಿಲ್ಲೆಯ ಜನರಿಗೆ ನಿರಂತರ ನೀರು ಸರಬರಾಜು ವ್ಯವಸ್ಥೆ ಒದಗಿಸುವ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮೂರನೇ ಹಂತದ ಯೋಜನೆಯ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಆರಗ ಜ್ಞಾನೇಂದ್ರ ಅವರು - ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಆನೇಕಲ್‌ ತಾಲ್ಲೂಕಿನ ಹುಲಿಮಂಗಲದಲ್ಲಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿ ನಿರ್ಮಿಸಿರುವ ಕಟ್ಟಡವನ್ನು ತೆರವುಗೊಳಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಜಿ.ಬಿ. ಜ್ಯೋತಿಗಣೇಶ್‌ ಅವರು -ತುಮಕೂರು ತಾಲ್ಲೂಕಿನ ವಸಂತನರಸಾಪುರದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಕೈಗಾರಿಕಾ ಪ್ರದೇಶಕ್ಕೆ ಕುಡಿಯುವ ನೀರು ಪೂರೈಸಲು ಕೈಗೊಂಡಿರುವ ಯೋಜನೆಯ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ತ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಅರಸೀಕೆರೆ ವಿಧಾನಸಬಾ ಕ್ಷೇತದ ಕೆಲವು ಗ್ರಾಮಗಳ ಕೆರೆಗಳಿಗೆ ಭದ್ರಾ ಮೇಲ್ದಂಡೆ. ಯೋಜನೆಯಡಿಯಲ್ಲಿ ನೀರು ಹರಿಸುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎಂಟನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 09ನೇ ಡಿಸೆಂಬರ್‌, 2020 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಮೂರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಮೂರನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಮಾರ್ಚ್‌ 2019ಕ್ಕೆ ಕೊನೆಗೊಂಡ ವರ್ಷದ ಸಾಮಾನ್ಯ ಮತ್ತು ಸಾಮಾಜಿಕ ವಲಯದ ವರದಿಯನ್ನು (2020ನೇ ವರ್ಷದ ವರದಿ ಸಂಖ್ಯೆ-3) ಸಭೆಯ ಮುಂದಿಡುವುದು: ಕಾರ್ಯದರ್ಶಿಯವರು:- ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಸಭೆಯ ಮುಂದಿಡುವುದು. ಬಾ. ಜಿ .. 3. ವರದಿಗಳನ್ನೊಪ್ಪಿಸುವುದು 1) ಶ್ರೀ ಎಸ್‌. ರಘು (ಅಧ್ಯಕ್ಷರು, ಜಂಟಿ ಪರಿಶೀಲನಾ ಸಮಿತಿ) ಅವರು 2020ನೇ ಸಾಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವಿಧೇಯಕವನ್ನು ಪರಿಶೀಲಿಸಲು ರಚಿಸಲಾಗಿರುವ ಜಂಟಿ ಪರಿಶೀಲನಾ ಸಮಿತಿಯ ವರದಿಯನ್ನೊಪ್ಪಿಸುವುದು. 2) ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ (ಅಧ್ಯಕ್ಷರು, ಅಧೀನ ಶಾಸನ ರಚನಾ ಸಮಿತಿ) ಅವರು 2019- 20 ಮತ್ತು 2020-21ನೇ ಸಾಲಿನ ಕರ್ನಾಟಕ ಎಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ 49ನೇ ವರದಿಯನ್ನೊಪ್ಪಿಸುವುದು. 4. ಅರ್ಜಿಯನ್ನೊಪ್ಪಿಸುವುದು ಶ್ರೀ ಆನಂದ್‌ ಅಲಿಯಾಸ್‌ ವಿಶ್ವನಾಥ್‌ ಚಂದ್ರಶೇಖರ ಮಾಮನಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಮೊಬೈಲ್‌ ಟವರ್‌ ಕಂಪನಿಗಳು ಗ್ರಾಮ ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರ ತೆರಿಗೆ ಪಾವತಿಸದೆ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿರುವ ಬಗ್ಗೆ ಅರ್ಜಿಯನ್ನೊಪ್ಪಿಸುವುದು. 5 ವಿತ್ತೀಯ ಕಾರ್ಯಕಲಾಪಗಳು 2020-21ನೇ ಸಾಲಿನ ಪೂರಕ ಅಂದಾಜುಗಳ (ಎರಡನೇ ಕಂತು) ಮೇಲೆ ಚರ್ಚೆ, ಸರ್ಕಾರದ ಉತ್ತರ ಮತ್ತು ಮತಕ್ಕೆ ಹಾಕುವುದು. BF 6. ಶಾಸನ ರಚನೆ 1. ವಿಧೇಯಕವನ್ನು ಮಂಡಿಸುವುದು ಶ್ರೀ ಅರಬೈಲ್‌ ಶಿವರಾಂ ಹೆಬ್ಬಾರ್‌ (ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕವನ್ನು ಪುನರ್‌ ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪುನರ್‌ ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 11]. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಜೆ.ಸಿ. ಮಾಧುಸ್ಥಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಂಸದೀಯ ಕಾರ್ಯದರ್ಶಿಗಳ ವೇತನ, ಭತ್ಯೆಗಳು ಮತ್ತು ಸಂಕೀರ್ಣ ಉಪಬಂಧಗಳ (ನಿರಸನಗೊಳಿಸುವ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ನ್ಯ 1) 2) 3) 4) -14:- ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸ್ಟಾಂಪು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆ೦ಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು;- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕದ ಮೇಲೆ ಮುಂದುವರೆದ ಚರ್ಚೆ; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 7. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ: ಜಿ. ಪರಮೇಶ್ವರ್‌, ಕೃಷ್ಣ ಬೈರೇಗೌಡ, ಈಶ್ವರ ಖಂಡ್ರೆ, ಪ್ರಿಯಾಂಕ್‌ ಖರ್ಗೆ, ತನ್ಹೀರ್‌ ಸೇಠ್‌ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸ೦ಭವಿಸಿದ ನೆರೆಹಾವಳಿಯಿಂದ ಸಂಕಷ್ಟಕ್ಕೊಳಗಾಗಿರುವವರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. '` ಶ್ರೀಯುತರುಗಳಾದ ವಿ. ಸುನಿಲ್‌ ಕುಮಾರ್‌, ಲಾಲಾಜಿ ಆರ್‌. ಮೆಂಡನ್‌, ಸಂಜೀವ್‌ ಮಠಂದೂರು ಅವರುಗಳು - ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಂಗ್ರಹಣೆ ಕೊರತೆಯಿಂದಾಗಿ ನೀರು ಪೋಲಾಗುತ್ತಿರುವುದನ್ನು ತಡೆಗಟ್ಟಲು ಪಶ್ಚಿಮ ವಾಹಿನಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಸ್‌. ಲಿಂಗೇಶ್‌, ಹೆಚ್‌.ಕೆ. ಕುಮಾರಸ್ವಾಮಿ ಮತ್ತು ಆರ್‌. ಮಂಜುನಾಥ್‌ ಅವರುಗಳು - ಹೇಮಾವತಿ/ಯಗಚಿ/ವಾಟೆಹೊಳೆ ಜಲಾಶಯ ನಿರ್ಮಾಣಕ್ಕಾಗಿ ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಜಮೀನು ಮಂಜೂರು ಮಾಡುವ ವಿಚಾರದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಅಧಿಕಾರಿ/ನೌಕರರ ವಿರುದ್ಧ ಶಿಸ್ತು ಕಮ ಜರುಗಿಸುವ ಬಗ್ಗೆ ಪ್ರಸ್ತಾಪಿಸಲು ' ನೀಡಿರುವ ಸೂಚನೆಯ ಮೇಲೆ ಚರ್ಚೆ. ಡಾ: ಕೆ. ಅನ್ನದಾನಿ, ಶ್ರೀಯುತರುಗಳಾದ ಹೆಚ್‌.ಡಿ. ರೇವಣ್ಣ ಕೆ.ಎಸ್‌. ಲಿಂಗೇಶ್‌, ಎ.ಟಿ. ರಾಮಸ್ವಾಮಿ ಆರ್‌. ಮಂಜುನಾಥ್‌ ಹಾಗೂ ಇತರರು - ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. Bf. 1) 2) 3) 4) 5) 6) 7) 8) -15:- 8. ಗಮನ ಸೆಳೆಯುವ ಸೂಚನೆಗಳು ಶ್ರೀ ಎಸ್‌. ಕುಮಾರ ಬಂಗಾರಪ್ಪ ಅವರು - ಸೊರಬ ತಾಲ್ಲೂಕಿನ ಕಚವಿ ಏತ ನೀರಾವರಿ ಯೋಜನೆಯ ಕಳಪೆ ಕಾಮಗಾರಿಯ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಜಿವರ ಗಮನ ಸೆಳೆಯುವುದು. ಶ್ರೀ ಎ.ಎಸ್‌. ಜಯರಾಮ್‌ (ಮಸಾಲ ಜಯರಾಮ್‌) ಅವರು - ತುರುವೇಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಗರ್‌ ಹುಕುಂ ಸಮಿತಿಗೆ ಅರ್ಜಿ ಸಲ್ಲಿಸಿರುವ ರೈತರಿಗೆ ಜಮೀನು ಮಂಜೂರು ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. | ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ನಗರಸಭೆ ವ್ಯಾಪ್ತಿಯ ಶಿವಜ್ಯೋತಿ ನಗರದ ಖಾಸಗಿ ಬಡಾವಣೆಯಲ್ಲಿ ಅನಧಿಕೃತವಾಗಿ ಯು.ಜಿ.ಡಿ ಕಾಮಗಾರಿಯನ್ನು ಕೈಗೊಂಡಿರುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ಆಶಾ ಕಾರ್ಯಕರ್ತೆಯರಿಗೆ ಸೇವಾ ಭದ್ರತೆ ನೀಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಶ್ಠಲಗೌಡ ಪಾಟೀಲ್‌ ಅವರು - ವಿಜಯಪುರ ಜಿಲ್ಲೆಯಲ್ಲಿ ಬೆಳೆದಿರುವ ತೋಟಗಾರಿಕಾ ಬೆಳೆಗಳನ್ನು ರಫ್ತು ಮಾಡಲು ಕಾರ್ಗೋ ವಿಮಾನಯಾನ ಆರಂಭಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಸ್‌.ಎ. ರಾಮದಾಸ್‌ ಅವರು - ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ ಅನುಷ್ಠಾನದಲ್ಲಿ ಉಂಟಾಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ಬಯಲು ಸೀಮೆಯ ಕೆಲವು ಜಿಲ್ಲೆಗಳಲ್ಲಿ ಎತ್ತಿನಹೊಳೆ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸಲು ಜಲಾಶಯ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಶೃಂಗೇರಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. 2 ೮/ :; 9) 10) 11) 12) 13) 14) 15) 16) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/tob.htm ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ಪಟ್ಟಣದಲ್ಲಿ ಸರ್ಕಾರಿ ಜಮೀನನ್ನು ಕಬಳಿಕೆ ಮಾಡಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ಮಾನ್ಕ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು ಶ್ರೀ ದೇವಾನಂದ್‌ ಘುಲಸಿ೦ಗ್‌ ಚವ್ಹಾಣ್‌ ಅವರು -ವಿಜಯಪುರ ಜಿಲ್ಲೆಯಲ್ಲಿ ನಡೆದಿರುವಂಥಹ ಅಪರಾಧ ಪ್ರಕರಣಗಳ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಪಿ. ಕುಮಾರಸ್ವಾಮಿ, ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಹಾಗೂ ಇತರರು - ಕಸ್ತೂರಿ ರಂಗನ್‌ ವರದಿಯ ಪಾಲನೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಪಶ್ಚಿಮ ಘಟ್ಟದ ರೈತರು, ಕೃಷಿ ಕಾರ್ಮಿಕರು ಹಾಗೂ. ಮೂಲ ನಿವಾಸಿಗಳು ಆತಂಕಗೊಂಡಿರುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. ಶ್ರೀ ಜಿ. ಕರುಣಾಕರ ರೆಡ್ಡಿ ಅವರು - ಹರಪನಹಳ್ಳಿಯನ್ನು ಹೊಸದಾಗಿ ಜಿಲ್ಲಾ ಕೇ೦ದ್ರವನ್ನಾಗಿ ಘೋಷಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಜೆಎನ್‌. ಗಣೇಶ್‌ ಅವರು - ಕಂಫ್ಲಿ ವಿಧಾನಸಭಾ ಕ್ಷೇತ್ರವನ್ನು ಬಳ್ಳಾರಿ ಜಿಲ್ಲೆಗೆ ಸೇರಿಸಿರುವುದರಿಂದ ಜನ ಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಡಾ| ಕೆ. ಅನ್ನದಾನಿ ಅವರು - ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನಲ್ಲಿ ಅಪೂರ್ಣಗೊಂಡಿರುವ ಪೂರಿಗಾಲಿ ಸಮಗ್ರ ಹನಿ/ತುಂತುರು ನೀರಾವರಿ ಯೋಜನೆಯ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ನಗರದಲ್ಲಿ ಸರ್ಕಲ್‌ ಇನ್ಸಪೆಕ್ಟರ್‌ ಕಛೇರಿ ಹಾಗೂ ಗ್ರಾಮಾಂತರ ಪೊಲೀಸ್‌ ಠಾಣೆಯ ಕಛೇರಿಗಳ ಕಟ್ಟಡಗಳನ್ನು ನಿರ್ಮಿಸಲು ಅನುದಾನ ನೀಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ)ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ಚೆಸ್ಕಾಂ ವಿಭಾಗದ ರೈತರ ನೀರಾವರಿ ಪಂಪ್‌ ಸೆಟ್‌ ಗಳಿಗೆ | ಎದ್ಕುತ್‌ ಕಲ್ಪಿಸುವ ಕಾಮಗಾರಿಯ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿಪ) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎಂಟನೇ ಅಧಿವೇಶನ ಹೂರಕ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾ೦ಕ 09ನೇ ಡಿಸೆಂಬರ್‌, 2020 (ಐಟಂ 5ರ ನಂತರ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) 1. ವಿತ್ತೀಯ ಕಾರ್ಯಕಲಾಪಗಳು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- 2020-21ನೇ ಸಾಲಿನ ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನಾ ವರದಿಯನ್ನು ಮಂಡಿಸುವುದು. 2.ಶಾಸನ ರಚನೆ 1 ವಿಧೇಯಕವನ್ನು ಮಂಡಿಸುವುದು . ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- 2020ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ 4) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಹಾಗೂ ವಿಧೇಯಕವನ್ನು ಮಂಡಿಸುವುದು. ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು . ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- 2020ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ.4) ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎಂಟನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ (2) ಬುಧವಾರ, ದಿನಾ೦ಕ 09ನೇ ಡಿಸೆಂಬರ್‌, 2020 (ಐಟಂ 6 ರ ನಂತರ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) 1. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಮಾರ್ಚ್‌ 2019ಕ್ಕೆ ಕೊನೆಗೊಂಡ ವರ್ಷದ ಆರ್ಥಿಕ ಮತ್ತು ರಾಜಸ್ವ ವಲಯಗಳ ವರದಿಯನ್ನು (2020ನೇ ವರ್ಷದ ವರದಿ ಸಂಖ್ಯೆ-4) ಸಬೆಯ ಮುಂದಿಡುವುದು: 2. ಶಾಸನ ರಚನೆ 1 ವಿಧೇಯಕವನ್ನು ಮಂಡಿಸುವುದು ಶ್ರೀ ಪ್ರಭು ಚವ್ಹಾಣ್‌ (ಮಾನ್ಯ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಸಚಿವರು) ಅವರು:- Nu ತು ಅ) 2020ನೇ ಸಾಲಿನ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ಎಧೇಯಕವನ್ನು ಮಂಡಿಸುವುದು. I. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು. 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವಿಧೇಯಕಕ್ಕೆ ಜಂಟಿ ಪರಿಶೀಲನಾ ಸಮಿತಿಯು ಮಾಡಿರುವ ಶಿಫಾರಸ್ಸುಗಳ ರೀತ್ಯಾ ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. Dh -:2ಷಃ- 2. ಶ್ರೀ ಅರಬೈಲ್‌ ಶಿವರಾಂ ಹೆಬ್ಬಾರ್‌ (ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ (ಎರಡನೇ ಛಿ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ಅಂಗೀಕರಿಸಬೇಕೆಂದು ಸೂಚಸುವುದು. 3. ಶ್ರೀ ಪ್ರಭು ಚವ್ಹಾಣ್‌ (ಮಾನ್ಯ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎಂಟನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 10ನೇ ಡಿಸೆಂಬರ್‌, 2020 (ಐಟಂ 1ರ ನಂತರ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) 1. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಕಾರ್ಯದರ್ಶಿಯವರು:-- ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಸಭೆಯ ಮುಂದಿಡುವುದು. 2. ಶಾಸನ ರಚನೆ ಎಧೇಯಕವನ್ನು ಪುನರ್‌ ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಪುನರ್‌ ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎಂಟನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 10ನೇ ಡಿಸೆಂಬರ್‌, 2020 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) ಕರ್ನಾಟಕ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿಯು ಶಿಫಾರಸ್ಸು ಮಾಡಿರುವಂತೆ 2020ನೇ ಸಾಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ನಾಲ್ಕನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ; ನಾಲ್ಕನೇ ಪಟ್ಟ 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಪಟ್ಟಿಯ ರೀತ್ಯಾ ಹ ಲೆ 1) 2) 3) 1) 4. ವರದಿಗಳನ್ನೊಪ್ಪಿಸುವುದು ಶ್ರೀ ಆನಂದ್‌ ಅಲಿಯಾಸ್‌ ವಿಶ್ಠನಾಥ್‌ ಚಂದ್ರಶೇಖರ ಮಾಮನಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಖಾಸಗಿ ಸದಸ್ಯರುಗಳ ವಿಧೇಯಕ ಹಾಗೂ ನಿರ್ಣಯಗಳ ಸಮಿತಿ) ಅವರು 2020-21ನೇ ಸಾಲಿನ ಕರ್ನಾಟಕ ಖಾಸಗಿ ಸದಸ್ಯರುಗಳ ವಿಧೇಯಕ ಹಾಗೂ ನಿರ್ಣಯಗಳ ಸಮಿತಿಯ ಮೊದಲನೇ ವರದಿಯನ್ನೊಪ್ಪಿಸುವುದು. ಶ್ರೀ ಸಾ.ರಾ. ಮಹೇಶ್‌ (ಅಧ್ಯಕ್ಷರು, ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ) ಅವರು 2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಮುಂದಿಡಲಾದ ಕಾಗದ ಪತ್ರಗಳ ಸಮಿತಿಯ 36ನೇ ವರದಿಯನ್ನೊಪ್ಪಿಸುವುದು ಹಾಗೂ ವರದಿಯ ಬಗ್ಗೆ ಹೇಳಿಕೆ. ದಿನಾಂಕ:09.12.2020 ರಂದು ಒಪ್ಪಿಸಲಾಗಿರುವ 2019-20 ಮತ್ತು 2020-21ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ 49ನೇ ವರದಿಯ ಮೇಲೆ ಸಮಿತಿಯ ಅಧ್ಯಕ್ಷರಾದ ಶ್ರೀ ಎಸ್‌. ಕುಮಾರ್‌ ಬ೦ಗಾರಪ್ಪ ಅವರಿಂದ ಹೇಳಿಕೆ. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ: ಜಿ. ಪರಮೇಶ್ವರ್‌, ಕೃಷ್ಣ ಬೈರೇಗೌಡ, ಈಶ್ವರ ಖಂಡ್ರೆ, ಪ್ರಿಯಾಂಕ್‌ ಖರ್ಗೆ, ತನ್ಹೀರ್‌ ಸೇಠ್‌ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ನೆರೆಹಾವಳಿಯಿಂದ ಸಂಕಷ್ಟಕ್ಕೊಳಗಾಗಿರುವವರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. 31 ss 2) ತಿ) 4) 5) 6) 7) -13:- ಶ್ರೀಯುತರುಗಳಾದ ವಿ. ಸುನಿಲ್‌ ಕುಮಾರ್‌, ಲಾಲಾಜಿ ಆರ್‌. ಮೆಂಡನ್‌ ಹಾಗೂ ಸಂಜೀವ್‌ ಮಠಂದೂರು ಅವರುಗಳು - ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಂಗ್ರಹಣೆ ಕೊರತೆಯಿಂದಾಗಿ ನೀರು ಪೋಲಾಗುತ್ತಿರುವುದನ್ನು ತಡೆಗಟ್ಟಲು ಪಶ್ಚಿಮ ವಾಹಿನಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಸ್‌. ಲಿಂಗೇಶ್‌, ಹೆಚ್‌.ಕೆ. ಕುಮಾರಸ್ವಾಮಿ ಮತ್ತು ಆರ್‌. ಮಂಜುನಾಥ್‌ ಅವರುಗಳು - ಹೇಮಾವತಿ/ಯಗಚಿ/ವಾಟಿಹೊಳೆ ಜಲಾಶಯ ನಿರ್ಮಾಣಕ್ಕಾಗಿ ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಜಮೀನು ಮಂಜೂರು ಮಾಡುವ ವಿಚಾರದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಅಧಿಕಾರಿ/ನೌಕರರ ವಿರುದ್ದ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಡಾ: ಕೆ. ಅನ್ನದಾನಿ, ಶ್ರೀಯುತರುಗಳಾದ ಹೆಚ್‌.ಡಿ. ರೇವಣ್ಣ ಕೆ.ಎಸ್‌. ಲಿಂಗೇಶ್‌, ಎ.ಟಿ. ರಾಮಸ್ವಾಮಿ ಆರ್‌. ಮಂಜುನಾಥ್‌ ಹಾಗೂ ಇತರರು - ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎನ್‌. ಮಹೇಶ್‌, ಎಂ.ಪಿ ಕುಮಾರಸ್ವಾಮಿ ಮತ್ತು ಡಾ: ಕೆ. ಅನ್ನದಾನಿ ಅವರುಗಳು : - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಭೂ ಮಂಜೂರಾತಿ ಮಾಡುವುದಕ್ಕೆ ಸಂಬಂಧಿಸಿದ ಕಾಯ್ದೆಗೆ ಅಗತ್ಯ ತಿದ್ದುಪಡಿ ಮಾಡುವ ಬಗ್ಗೆ ಪಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎನ್‌. ಮಹೇಶ್‌, ಎಂ.ಪಿ ಕುಮಾರಸ್ವಾಮಿ ಮತ್ತು ಡಾ: ಕೆ. ಅನ್ನದಾನಿ ಅವರುಗಳು - ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರುಗಳನ್ನು ಖಾಯಂಗೊಳಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎನ್‌. ಮಹೇಶ್‌, ಎಂ.ಪಿ ಕುಮಾರಸ್ಸಾಮಿ ಮತ್ತು ಡಾ: ಕೆ. ಅನ್ನದಾನಿ ಅವರುಗಳು - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವಿಲ್ಲದೆ ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. “dl. 2) 3) 4) ೨) 6) 1) 6. ಗಮನ ಸೆಳೆಯುವ ಸೂಚನೆಗಳು ಶ್ರೀ ಎಂ.ಪಿ. ಕುಮಾರಸ್ವಾಮಿ, ಶ್ರೀ ಹೆಚ್‌.ಕೆ. ಕುಮಾರಸ್ಪಾಮಿ ಹಾಗೂ ಇತರರು - ಕಸ್ತೂರಿ ರಂಗನ್‌ ವರದಿಯ ಪಾಲನೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಪಶ್ಚಿಮ ಘಟ್ಟದ ರೈತರು, ಕೃಷಿ ಕಾರ್ಮಿಕರು ಹಾಗೂ ಮೂಲ ನಿವಾಸಿಗಳು ಆತಂಕಗೊಂಡಿರುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ ಬಂಗಾರಪ್ಪ ಅವರು - ಸೊರಬ ತಾಲ್ಲೂಕಿನ ಕಚವಿ ಏತ ನೀರಾವರಿ ಯೋಜನೆಯ ಕಳಪೆ ಕಾಮಗಾರಿಯ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಶೀ ಎ.ಎಸ್‌. ಜಯರಾಮ್‌ (ಮಸಾಲ ಜಯರಾಮ್‌) ಅವರು - ತುರುವೇಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಗರ್‌ ಹುಕುಂ ಸಮಿತಿಗೆ ಅರ್ಜಿ ಸಲ್ಲಿಸಿರುವ ರೈತರಿಗೆ ಜಮೀನು ಮಂಜೂರು ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ನಗರಸಭೆ ವ್ಯಾಪ್ತಿಯ ಶಿವಜ್ಯೋತಿ ನಗರದ ಖಾಸಗಿ ಬಡಾವಣೆಯಲ್ಲಿ ಅನಧಿಕೃತವಾಗಿ ಯು.ಜಿ ಡಿ ಕಾಮಗಾರಿಯನ್ನು ಕೈಗೊಂಡಿರುವ ಬಗ್ಗೆ ಮಾನ್ಯ ನಗರಾಭಿವೃದ್ದಿ ಸಚಿವರ ಗಮನ ಸೆಳೆಯುವುದು. ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ಆಶಾ ಕಾರ್ಯಕರ್ತೆಯರಿಗೆ ಸೇವಾ ಭದ್ರತೆ ನೀಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಹಾಟೀಲ್‌ ಅವರು - ವಿಜಯಪುರ ಜಿಲ್ಲೆಯಲ್ಲಿ ಬೆಳೆದಿರುವ ತೋಟಗಾರಿಕಾ ಬೆಳೆಗಳನ್ನು ರಫ್ತು ಮಾಡಲು ಕಾರ್ಗೋ ವಿಮಾನಯಾನ ಆರಂಭಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಸ್‌.ಎ. ರಾಮದಾಸ್‌ ಅವರು - ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ ಅನುಷ್ಠಾನದಲ್ಲಿ ಉಂಟಾಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಹೆ) 8) 9) 10) 11) 12) 13) 14) 15) 16) ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ಬಯಲು ಸೀಮೆಯ ಕೆಲವು ಜಿಲ್ಲೆಗಳಲ್ಲಿ ಎತ್ತಿನಹೊಳೆ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸಲು ಜಲಾಶಯ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಶೃಂಗೇರಿ ವಿಧಾನಸಭಾ ಕ್ಷೇತದ ಗಾಮೀಣ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ಪಟ್ಟಣದಲ್ಲಿ ಸರ್ಕಾರಿ ಜಮೀನನ್ನು ಕಬಳಿಕೆ ಮಾಡಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು ಶ್ರೀ ದೇವಾನಂದ್‌ ಘುಲಸಿ೦ಗ್‌ ಚವ್ಹಾಣ್‌ ಅವರು -ವಿಜಯಪುರ ಜಿಲ್ಲೆಯಲ್ಲಿ ನಡೆದಿರುವಂಥಹ ಅಪರಾಧ ಪ್ರಕರಣಗಳ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಜಿ. ಕರುಣಾಕರ ರೆಡ್ಡಿ ಅವರು - ಹರಪನಹಳ್ಳಿಯನ್ನು ಹೊಸದಾಗಿ ಜಿಲ್ಲಾ ಕೇಂದವನ್ನಾಗಿ ಘೋಷಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಜೆ.ಎನ್‌. ಗಣೇಶ್‌ ಅವರು - ಕಂಫ್ಲಿ ವಿಧಾನಸಭಾ ಕ್ರೇತ್ರವನ್ನು ಬಳ್ಳಾರಿ ಜಿಲ್ಲೆಗೆ ಸೇರಿಸಿರುವುದರಿಂದ ಜನ ಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಡಾ| ಕೆ. ಅನ್ನದಾನಿ ಅವರು - ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನಲ್ಲಿ ಅಪೂರ್ಣಗೊಂಡಿರುವ ಪೂರಿಗಾಲಿ ಸಮಗ್ರ ಹನಿ/ತುಂತುರು ನೀರಾವರಿ ಯೋಜನೆಯ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಜಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ನಗರದಲ್ಲಿ ಸರ್ಕಲ್‌ ಇನ್ಸಪೆಕ್ಟರ್‌ ಕಛೇರಿ ಹಾಗೂ ಗ್ರಾಮಾಂತರ ಪೊಲೀಸ್‌ ಠಾಣೆಯ ಕಛೇರಿಗಳ ಕಟ್ಟಡಗಳನ್ನು ನಿರ್ಮಿಸಲು ಅನುದಾನ ನೀಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ)ಗಮನ ಸೆಳೆಯುವುದು. ` ಶ್ರೀ ಎ.ಟಿ. ರಾಮಸ್ಥಾಮಿ ಅವರು - ಚೆಸ್ಕಾಂ ವಿಭಾಗದ ರೈತರ ನೀರಾವರಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಕಲ್ಪಿಸುವ ಕಾಮಗಾರಿಯ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಇ ಈ/ .. 17 18) 19) 20) 20 22) 23) 24) 25) ಶೀ ಯುಟಿ. ಅಬ್ದುಲ್‌ ಖಾದರ್‌ ಅವರು -ಇರಾಜದಲಿಿ ಕಿಶಿಯನ್‌ ಅಭಿವೃದ್ಧಿ ನಿಗಮವನ್ನು ತ್‌ ಜ್ರ ಯು ವಜ ಸ್ಥಾಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 4 ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಾರಾಯಣಪುರ ಬಲದಂಡೆ ಕಾಮಗಾರಿಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಭೂ-ಪರಿಹಾರ ನೀಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಜಿವರ ಗಮನ ಸೆಳೆಯುವುದು. ಶ್ರೀ ಎಲ್‌. ನಾಗೇಂದ್ರ ಅವರು - ಮೈಸೂರು ನಗರದಲ್ಲಿರುವ ಲ್ಯಾನ್ಸ್‌ಡೌನ್‌ ಬಿಲ್ಲಿಂಗ್‌ ಹಾಗೂ ದೇವರಾಜ ಮಾರುಕಟ್ಟೆ ಕಟ್ಟಡಗಳನ್ನು ಅಭಿವೃದ್ಧಿಗೊಳಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. | ಡಾ| ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕು ಹೇಮಾವತಿ ನಾಲೆ ನೀರನ್ನು ಸಮರ್ಪಕವಾಗಿ ಹಂಚಿಕೆ ಮಾಡಲು ಲಿಂಕ್‌ ಕೆನಾಲ್‌ ನಿರ್ಮಿಸುವ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಪ್ರಿಯಾಂಕ ಖರ್ಗೆ ಅವರು - ಕಲ್ಯಾಣ ಕರ್ನಾಟಕ ವಿಭಾಗಕ್ಕೆ ಕೆ.ಎಸ್‌.ಐ.ಎಸ್‌.ಎಫ್‌. ಬ್ಯಾಟಾಲಿಯನ್‌ ಸೃಜಿಸುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಟಿ. ರಘುಮೂರ್ತಿ ಅವರು - ಚಳ್ಳಕೆರೆ ನಗರದಲ್ಲಿ ಮೂರನೇ ಹಂತದ ನಗರೋತ್ಥಾನ ಯೇಜನ ಬಾಕಿ ಇರುವ ಕಾಮಗಾರಿಗಳು ಸ್ಥಗಿತಗೊಂಡಿರುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎ. ರಾಮಚಂದ್ರ ಅವರು - ಜಗಳೂರು ವಿಧಾನಸಭಾ ಕ್ಷೇತ್ರದ ಕುಡಿಯುವ ನೀರಿನ ಯೋಜನೆಗೆ ಅನುದಾನ ಮಂಜೂರು ಮಾಡುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ದುರ್ಯೋಧನ ಐಹೊಳೆ ಮಹಾಲಿಂಗಪ್ಪ ಅವರು - ರಾಯಭಾಗ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮೀನುಗಾರಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ನಿವೇಶನಗಳನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಡೆದುಕೊಂಡಿರುವ ಖಾಸಗಿ ವ್ಯಕ್ತಿಗಳಿಂದ ವಶಪಡಿಸಿಕೊಳ್ಳುವ ಬಗ್ಗೆ ಹಾಗೂ ನಕಲಿ ದಾಖಲೆ ಸೃಷ್ಟಿಸಲು ಸಹಕರಿಸಿರುವ ಅಧಿಕಾರಿ/ನೌಕರರುಗಳ ಎರುದ್ಧ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಸಜಿವರ ಗಮನ ಸೆಳೆಯುವುದು. ಶ್ರೀ ಈ. ತುಕಾರಾಮ್‌ ಅವರು - ಸರ್ಕಾರಿ ಜಮೀನನ್ನು ರೈತರಿಗೆ ಹಾಗೂ ಬಡವರಿಗೆ ಹಂಚಲು ಬಗರ್‌ ಹುಕುಂ ಸಮಿತಿಗೆ ನಿರ್ದೇಶನ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ rs ಸ 26) 27) 28) 29) 30) 31) 32) 33) ಡಾ॥ ಕೆ. ಶ್ರೀನಿವಾಸ ಮೂರ್ತಿ ಅವರು - ನೆಲಮಂಗಲ ವಿಧಾನಸಭಾ ಕ್ಷೇತ್ರದ ಮೋಟಗಾನಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಭಾಟನೆ ಹಾಗೂ ಸಿಬ್ಬಂದಿ ನೇಮಕಾತಿಯ ಬಗ್ಗೆ ಆರೋಗ್ಯ ಮತ್ತು ಕುಟುಂಬ "ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ತನೀರ್‌ ಸೇಠ್‌ ಅವರು - ಮೈಸೂರು ನಗರ ಕಲ್ಕಾಣಗಿರಿ ಬಡಾವಣೆಯಲ್ಲಿರುವ ಕೇಂದ್ರ ಸರ್ಕಾರದ ಬೀಡಿ ಕಾರ್ಮಿಕರ ಆಸ್ಪತ್ರೆಯನ್ನು ಆರೋಗ್ಯ ಮತ್ತು ಕುಟುಂಬ ಇಲಾಖೆಗೆ ಹಸ್ತಾಂತರಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಿವುಡ ಮತ್ತು ಮೂಕ ಮಕ್ಕಳ ವಿಶೇಷ ಶಾಲೆಯ ನಿವೃತ್ತ ಶಿಕ್ಷಕರುಗಳಿಗೆ ಪಿಂಚಣಿ ನೀಡುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ. ಸಚಿವರ ಗಮನ ಶ್ರೀ ಸಿ.ಎಂ. ನಿಂಬಣ್ಣವರ್‌ ಅವರು - ಕಲಘಟಗಿ ತಾಲ್ಲೂಕಿನಲ್ಲಿ ಆನೆ ಹಾವಳಿಯನ್ನು ತಪ್ಪಿಸಲು ಅರಣ್ಯದಂಚಿನಲ್ಲಿ ಆನೆ ಕ್ಯಾಂಪ್‌ಗಳನ್ನು ನಿರ್ಮಿಸುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು -ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅಕಾಲಿಕ ಮಳೆ ಮತ್ತು ಸೈಕ್ಟೋನ್‌ನಿ೦ದಾಗಿ ರಬ್ಬಿ ಬೆಳೆ ನಾಶವಾಗಿ ಸಂಕಷ್ಟಕ್ಕೀಡಾಗಿರುವ ರೈತರಿಗೆ ಪರಿಹಾರ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ನಾಗಮಂಗಲ ಶಾಖಾ ನಾಲೆಯಿಂದ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಸುರೇಶ್‌ ಗೌಡ ಅವರು - ನಾಗಮಂಗಲ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಿದವರಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಹ್ಯಾರಿಸ್‌ ಎನ್‌.ಎ. ಅವರು - ಬೆಂಗಳೂರು ನಗರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ವಾಹನ ತೇನ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 87 ಸ 34) 35) 36) 37 38) 39) 40) 41) -18:- ಶ್ರೀ ಎಲ್‌.ಎ. ರವಿಸುಬ್ರಮಣ್ಯ ಅವರು - ಬೆಂಗಳೂರು ನಗರ ವ್ಯಾಪ್ತಿಯ ಹಿರಿಯ ನಾಗರೀಕರ, ವೃದ್ಧಾಪ್ಯ, ಅಂಗವಿಕಲರ, ವಿಧವಾ ಹಾಗೂ ಇತರೆ ಸಾಮಾಜಿಕ ಭದತೆಗಳ ಪಿಂಚಣಿಗಳ ಬಾಕಿ ಮೊತ್ತವನ್ನು ಪಾವತಿ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಆರ್‌. ಶ್ರೀನಿವಾಸ್‌ (ವಾಸು) ಅವರು - ಗುಬ್ಬಿ ವಿಧಾನಸಭಾ ಕ್ಷೇತದ ವ್ಯಾಪ್ತಿಯಲ್ಲಿನ ವಿವಿಧ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚೆವರ ಗಮನ ಸೆಳೆಯುವುದು. ಶ್ರೀ ಎಂ. ಚಂದ್ರಪ್ಪ ಅವರು - ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಗಂಗಾ ಕಲ್ಕಾಣ ಯೋಜನೆಯಡಿ ಕೊರೆದಿರುವ ಕೊಳವೆಬಾವಿಗಳಿಗೆ ಪಂಪ್‌ ಸೆಟ್‌ ಅಳವಡಿಸದಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಜಿವರ ಗಮನ ಸೆಳೆಯುವುದು. ಡಾ। ವೇದವ್ಯಾಸ ಕಾಮತ್‌ ಅವರು - ಉಡುಪಿ ಜಿಲ್ಲೆಯಲ್ಲಿ ದೋಣಿ ದುರಂತಕ್ಕೆ ಒಳಗಾಗಿ ಮೃತಪಟ್ಟ ಕುಟುಂಬದವರಿಗೆ ಹೆಚ್ಚಿನ ಪರಿಹಾರ ನೀಡುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ಸಾಮಿ, ಹೆಚ್‌.ಡಿ ರೇವಣ್ಣ ಹಾಗೂ ಇತರರು - ಹೇಮಾವತಿ ಜಲಾಶಯ ನಿರ್ಮಾಣಕ್ಕಾಗಿ ಹಾಸನ ಜಿಲ್ಲೆ ಹಳ್ಳಿ ಮೈಸೂರು ಹೋಬಳಿಯ ನಿಡುವಣಿ ಗ್ರಾಮದಲ್ಲಿ ವಶಪಡಿಸಿಕೊಂಡಿರುವ ಭೂಮಿಗೆ ಹೆಚ್ಚಿನ ಪರಿಹಾರವನ್ನು ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಹೇಮಾವತಿ/ಯಗಚಿ/ವಾಟೆಹೊಳೆ ಜಲಾಶಯ ನಿರ್ಮಾಣಕ್ಕಾಗಿ ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಮೀಸಲಿರಿಸಿದ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ, ಸಂತ್ರಸ್ಟರಲ್ಲದವರಿಗೆ ಮಂಜೂರು ಮಾಡಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಅಮೃತ್‌ ಅಯ್ಯಪ್ಪ ದೇಸಾಯಿ ಅವರು - ಧಾರವಾಡ ತಾಲ್ಲೂಕು ಸೈದಾಪುರ ಗ್ರಾಮದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದ ಮೃತಪಟ್ಟವರಿಗೆ ಪರಿಹಾರ ನೀಡುವ ಬಗ್ಗೆ ಹಾಗೂ ಈ ಪ್ರಕರಣದ ತನಿಖಾ ವರದಿಯ ಕಡತವನ್ನು ಸಂರಕ್ಷಿಸುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ಟಾಮಿ ಅವರು - ಮಲೆನಾಡು ಪ್ರದೇಶದಲ್ಲಿ ಆನೆ ಹಾವಳಿಯಿಂದ ಉಂಟಾಗಿರುವ ಬೆಳೆ ಹಾನಿಗೆ ಪರಿಹಾರ ನೀಡುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. ೨ /.. -10:- 7. ಖಾಸಗಿ ಸದಸ್ಕರ ಕಾರ್ಯಕಲಾಪಗಳು ನಿರ್ಣಯಗಳು ಶ್ರೀ ಅಭಯ ಪಾಟೀಲ ಅವರು ದಿನಾಂಕ: 19.03.2020 ರಂದು ಮಂಡಿಸಿರುವ ಈ ಕೆಳಕಂಡ ನಿರ್ಣಯಗಳ ಬಗ್ಗೆ ಚರ್ಚೆ: 1) 2) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm “ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ಪರಿಸರದಲ್ಲಿ ಹಲವಾರು ಶೈಕ್ಷಣಿಕ ವಿದ್ಮಾಸಂಸ್ಥಿಗಳಿದ್ದು, ಇಲ್ಲ ಹೆಚ್ಚಿನ ಸ೦ಿಖ್ಯೆಯಲ್ಲಿ ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗಿದ್ದು ಉದ್ಯೋಗವನ್ನು "ಅರಸಿ ಬೇರ, ಬೇರೆ "ದೇಶಕ್ಕೆ ಹಾಗೂ ದೇಶದ ವಿವಿಧ ರಾಜ್ಯಗಳಿಗೆ ವಲಸೆ ಹೋಗುತ್ತಿದ್ದಾರೆ. ಇದನ್ನು ತಪ್ಪಿಸಲು ಹಾಗೂ ಉತ್ತರ ಕರ್ನಾಟಕ ಸಮಗ್ರ ಅಭಿವ್ಯ ದಿಗಾಗಿ ವಿವಿಧ ತಾಂತ್ರಿಕ "ಹಾಗೂ ಎಲೆಕ್ಟಿಕಲ್‌" & ಎಲೆಕ್ಟಾನಿಕ್ಸ್‌ ಜವಳಿ & ಕೈಗಾರಿಕಾ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಲು ವಿವಿಧ ಬಗೆಯ ವೈಜ್ಞಾನಿಕ “ನಾಗೂ ಆಧುನಿಕ ತಾಂತ್ರಿಕತೆಯನ್ನು ಹೊಂದಿರುವ ದೇಶದಲ್ಲಿಯೇ ಜಟ ರೀತಿಯಲ್ಲಿ ಐ.ಟಿ. ಪಾರ್ಕ್‌ ಸ್ಥಾಪಿಸುವುದು "ಅವಶ್ಯಕವಾಗಿದೆ. ಕಾರಣ "ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ :4ಕ್ಕೆ ಹೊಂದಿಕೊಂಡಿರುವ "ಳಗಾವಿ ಗ್ರಾಮದ ಸರ್ವೆ ನಂ.1304 ರಿಂದ “349 ರಲ್ಲಿರುವ ಒಟ್ಟು 745 ಎಕರೆಯಷ್ಟು ರಾಜ್ಯ ಸರ್ಕಾರಕ್ಕೆ ಸೇರಿರುವ, ಈ ಜಮೀನಿನಲ್ಲಿ ಮಾದರಿ ಬಹು ತಾಂತ್ರಿಕ "ಐ.ಟಿ. ಪಾರ್ಕ್‌ನ್ನು ಸ್ವಾಪಿಸಲು ರಾಜ್ಯ ಸರ್ಕಾರವು ಕೂಡಲೇ ಕ್ರಮ "ಕೈಗೊಳ್ಳಬೇಕೆಂದು ಈ ಸದನವು ಒತ್ತಾಯಿಸುತ್ತದೆ. » “ಭಾರತ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಗಣ್ಯ ವ್ಯಕ್ತಿಗಳ ಹಾಗೂ ಅವರ ಐತಿಹಾಸಿಕ ಸ್ಮಾರಕಗಳನ್ನು ನಿರ್ಮಿಸುವ ಮುಖಾಂತರ ಇಂದಿನ ಯುವ ಪೀಳಿಗೆಗೆ ಅದನ್ನು ಪರಿಚಯಿಸುವುದು ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದ್ದು, ಇದರಿ೦ದ ಮುಂಬರುವ ಹಾಗೂ ಇತ್ತೀಚಿನ ಪೀಳಿಗೆಗೆ ದೇಶಾಭಿಮಾನ ಹಾಗೂ ದೇಶದ ಸಂಸ್ಕೃತಿ, ಸಂಸ್ಕಾರ, ಗೌರವ ಹೆಚ್ಚಿಸಬಹುದಾಗಿದೆ. ಆದ್ದರಿಂದ ವೀರ ಯೋಧರುಗಳು, ಸಾಹಿತಿಗಳು, ವಿಜ್ಞಾನಿಗಳು, ಕವಿಗಳು, ಸ್ವತಂತ್ರ ಭಾರತಕ್ಕೆ ಹೋರಾಟ ಮಾಡಿರುವ ಕರ್ಮಭೂಮಿ, ಜೀವನ ಶೈಲಿ, ಶೈಕ್ಷಣಿಕ ಕ್ಷಣಗಳು, ದೇಶಕ್ಕಾಗಿ ಹೋರಾಟ ಮಾಡಿ ಪ್ರಾಣ ತೆತ್ತಿರುವ ಅವಿಸ್ಮರಣೀಯ ಕ್ಷಣಗಳು ಮುಂತಾದ ವಿವಿಧ ಬಗೆಯ ಸ್ಮಾರಕಗಳ ಪ್ರತಿರೂಪಗಳ ಪಳುವಳಿಕೆಗಳನ್ನು ಒಂದೇ ಪರಿಸರದಲ್ಲಿ ಸ್ಥಾಪಿಸುವುದರಿಂದ ಇಂದಿನ ಯುವಕರಲ್ಲಿ ದೇಶಾಭಿಮಾನವನ್ನು "ಹೆಚ್ಚಿಸುವುದರ ಜೊತೆಗೆ ರಾಜ್ಯದ ಗಡಿ ಭಾಗ ಹಾಗೂ ಉತ್ತರ ಕರ್ನಾಟಕದ ಕೇಂದ್ರ ಬಿಂದುವಾಗಿರುವ ಬೆಳಗಾವಿಯನ್ನು ಮಾದರಿ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಬಹುದಾಗಿದೆ. ಕಾರಣ ಬೆಳಗಾವಿ ತಾಲ್ಲೂಕಿನ ಮಚ್ಚೆ ಗ್ರಾಮದ ಸರ್ವೆ ನಂ.559, 560, 561, ಹಾಗೂ 593 ರಲ್ಲಿರುವ ಸುಮಾರು 317 ಎಕರೆಯಷ್ಟು ಸರ್ಕಾರಿ ಜಮೀನಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಂಯುಕ್ತ ಅನುದಾನದಲ್ಲಿ ಐತಿಹಾಸಿಕ ಸ್ಮಾರಕಗಳ ಮಾದರಿಗಳನ್ನು (೧ಪ್ಲಿಕಾಗಳನು )) ನಿರ್ಮಿಸಬೇಕೆಂದು ಈ ಸದನವು ಒತ್ತಾಯಿಸುತ್ತದೆ.” ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ ಕರ್ನಾಟಕ ವಿಧಾನಸಭೆ ಸಂಖ್ಯೆ:ಕವಿಸಸ/ಶಾರಶಾ/18/2018-20 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆಂಗಳೂರು. ದಿನಾಂಕ; 23.11.2020. ಮಾನ್ಯರೆ, ವಿಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. ತೇ ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 1741ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ಕರ್ನಾಟಕ ವಿಧಾನಸಭೆಯು ಸೋಮವಾರ, ದಿನಾಂಕ: 7ನೇ ಡಿಸೆಂಬರ್‌, 2020ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆಂದು ತಮಗೆ ತಿಳಿಸಲಿಚ್ಛಿಸುತ್ತೇನೆ. ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ತಮ್ಮ ವಿಶ್ವಾಸಿ, Kk ರಿ ಓಟು (ಎಂ.ಕೆ. ವಿಶಾಲಾಕ್ಷಿ) ಕಾರ್ಯದರ್ಶಿ(ಪು, ಚ ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ಪ್ರತಿಗಳು: 1. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. 2. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ. ಬೆಂಗಳೂರು. 3. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 4, ಭಾರತ ಸರ್ಕಾರದ ಸಂಸದೀಯ ಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 5. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 6. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. 7. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. 8, ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. 9. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು. ಬೆಂಗಳೂರು. 12. ಅಡ್ವೊಕೇಟ್‌ ಜನರಲ್‌, ಕರ್ನಾಟಕ. ಬೆಂಗಳೂರು. 13. ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. 14. ವಿಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ. ಬೆಂಗಳೂರು. 16. ನಿರ್ದೇಶಕರು. ದೂರದರ್ಶನ ಕೇಂದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19. ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 20. ಮಾನ್ಯ ಸಭಾಧ್ಯಕ್ಷರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ಮಾನ್ಯ ಉಪ ಸಭಾಧ್ಯಕ್ಷರ ಅಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 22. ಮಾನ್ಯ ವಿರೋಧ ಪಕ್ಷದ ನಾಯಕರ ಅಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 23. ಮಾನ್ಯ ಸರ್ಕಾರಿ ಮುಖ್ಯ ಸಜೇತಕರ ಅಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 24. ಮಾನ್ಕ ವಿರೋಧ ಪಕ್ಷದ ಮುಖ್ಯ ಸಚೇತೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 25, ಕರ್ನಾಟಕ ವಿಧಾನಸಥೆಯ ಎಲ್ಲಾ ಅಧಿಕಾರಿಗಳಿಗೆ - ಮಾಹಿತಿಗಾಗಿ. pe ಹ ೯್‌ [2 ದ್ರ KARNATAKA LEGISLATIVE ASSEMBLY No.KLAS/LEGN/18/2018-20 Legislative Assembly Secretariat, Vidhana Soudha,Bengaluru. Date; 23.11.2020. Dear Sir/Madam, Sub: Sessions of Karnataka Legislative Assembly date and time - intimation reg. *xKKK In exercise of the powers conferred under Article 174(1) of the Constitution of India, 1071016 Governor of Karnataka has summoned the Karnataka Legislative Assembly to meet at 11.00 a.m. on Monday, the 7" December, 2020 in the Legislative Assembly Chamber, Vidhana Soudha, Bengaluru. 1 request you to kindly attend the meeting. Yours faithfully, [CUTS cab st ulaka (M.K. VISHALAKSHI) Secretary(1/C), Karnataka Legislative Assembly. To; All the Hon'ble Members of Karnataka Legislative Assembly. Copy to: 1. The Chief Secretary and Additional Chief Secretaries to Government of Karnataka, Bengaluru. 2. The Principal Secretaries / Secretaries to Government of all Departments, Bengaluru. 3. The Secretary to Government of India, Ministry of Law, New Delhi. 4. The Secretary to Government of India, Ministry of Parliamentary Affairs, New Delhi. 5, The Secretary to Government of India, Ministry of Home Affairs, New Delhi. 6. The Secretary to Hon'ble Governor of Karnataka, Bengaluru. 7. The Secretary General, Lok Sabha, New Delhi. 9. The Secretary General, Rajya Sabha, New Delhi. 9. The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. The 2೫1೬ ೫5/2೬ SEEN Edo ates. 15, The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The P.S to Hon'ble Speaker, Karnataka Legislative Assembly, Bengaluru. 20. The Advisor to Hon'ble Speaker, Karnataka Legislative Assembly, Bengaluru. 21. The P.S to Honble Deputy Speaker, Karnataka Legislative Assembly, Bengaluru. 22. The P.S to Leader of Opposition, Karnataka Legislative Assembly, Bengaluru. 23. The P.S to Government Chief Whip, Karnataka Legislative Assembly, Bengaluru. 24. The P.S to Opposition Chief Whip, Karnataka Legislative Assembly, Bengaluru. 25. All the Officers of Karnataka Legislative Assembly Secretariat - for information. ೫೪೫೫೫ ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಎಂಟನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಡಿಸೆಂಬರ್‌ 2020 ಸೋಮವಾರ, ದಿನಾಂಕ 07 ಕ ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 08 ಚ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 09 ಕ ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 10 ಕ ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 11 ತ ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 12 ಕ್ಕ ಸಾರ್ವತ್ರಿಕ ರಜಾ ದಿನ ಭಾನುವಾರ, ದಿನಾ೦ಕ 13 ಚ ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 14 ಸ ಸರ್ಕಾರಿ ಕಾರ್ಯಕಲಾಪಗಳು -: ಮಂಗಳವಾರ, ದಿನಾಂಕ 15 ಟೆ ಸರ್ಕಾರಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನಂತರ ತಿಳಿಸಲಾಗುವುದು. ಸಭಾಧ್ಯಕ್ಷ ರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಷಿ ಬೆ೦ಗಳೂರು ಕಾರ್ಯದರ್ಶಿ(ಪು. ದಿನಾಂಕ: 25.11.2020. ಕರ್ನಾಟಕ ವಿಧಾನ ಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. 1.41[1271411/1/4 18615141118 15581101,]/ 017687, 2೦568), 1/೮6/0508), ೧೬7568), 11168), ೪೩76೩), 5176೩), 01768), 050%), 11[1'771111 45581/0137 11111111 5೧551೦೫ ೫1201/15107141, 20060411117 68106 170 073 6166 176 08 6೩806 1೧0 09% 62100 176 107 (೩106 1೧0 111 68106 (76 12 6800 176 13% 6೩೬66 176 14% 6೩100 176 15% 2೯೮೯1108೯1 2020 (111121 0311511055 (1116121 13115111055 (೨1111/8113 5111055 (111€121/1/೧11-018130181 13815111055 2 ಟ್‌ ಲ್‌ (೮೮1೪8೩1 11011627 (೬೮1 €॥೩! 1101108] (1110181 01151/3055 ()1!1(181 13115111055 1'11(1101 01001:31111110, 1 2071, 7೫111 0 11111112100 1361. 3078ಟ೬ಗ 7೫66: 25.11.2020. '1'0: 81 01/00/ ೧" ೮ 50801, 11.10, 371511/41,1410511] 5601018171(1/0), 1311781818 16915181116 ೨501711. 11 (00 1100116 ಗಿ101111 015 01 1,015181116 5೨೮111), ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY ಸಂಖ್ಯೆ; ಕವಿಸ eS ES 20 ವಾಕಿ ಸಚಿವಾಲಯ, ವಿಧಾನಸೌಧ, ಬೆಂಗಳೂರು. ದಿನಾಂಕ: 10.12.2020 ಅಧಿಸೂಚನೆ ಸೋಮವಾರ, ದಿನಾಂಕ 07ನೇ ಡಿಸೆಂಬರ್‌, 2020 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಎಂಟನೇ ಅಧಿವೇಶನವನ್ನು ಗುರುವಾರ, ದಿನಾಂಕ 10ನೇ ಡಿಸೆಂಬರ್‌, 2020ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ. (0.೬. LAL. eal (ಎಂ.ಕೆ.ವಿಶಾಲಾಕಿ) ಕಾರ್ಯದರ್ಶಿ(ಪ್ರ, ಕರ್ನಾಟಕ ವಿಧಾನಸಭೆ. ಗೆ: ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. ಪತಿಗಳು: 1. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. 2. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶೆಗಳಿಗೆ, ಬೆ೦ಗಳೂರು. 3. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯ ದರ್ಶಿಯವರಿಗೆ, ನವದೆಹಲಿ. 4 ಬಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 5. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. 6. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. 7. ಮಹ್‌ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. 8. ಮಹಾ ಪಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. 9, ಕಾರ್ಯದರ್ಶಿ, ಭಾರತ ಚುನಾವಣಾ ಸಒಯೋಗ, ನವದೆಹಲಿ. 10, ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಹುದರ್ಶಿ, ಸೆರ್ನಾಟಕ ವಿಧಾನ ಪರಿಷತ್ತು ಬೆಂಗಳೂರು. 12. ಅಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೊರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯಿಕರು5 ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. 16. ನಿರ್ದೇಶೆಕರು, ದೂರದರ್ಶನೆ ಕೇ೦ದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. 19. ಮಾನ್ನ ಸಬಾಧಕರ "ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 20. ಮಾನೆ ಸಬಾಡಿರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 21. ಮಾನೆ ಉಪ ಸಬಾಧಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 22. ಮಾನ ವಿರೋಧ ಪಕ್ಷದಿ ನಾಯೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 23.ಮಾ ಮಾನೆ ಸರ್ಕಾರಿ ಮಖ್ಲಿ ಸಚೇತಕರ ಆಪೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 24. ಮಾನೆ ವಿರೋಧ ಪಕ್ಷಡೆ ಮುಖ್ಯ ಸಚೇತ8ರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 25. ಕರ್ನಾಟಕ ವಿಧಾನಸಭೆಯ ಎಲ್ಲ ಅಧಿಕಾರಿಗಳಿಗೆ” ಮಾಹಿತಿಗಾಗಿ. pe ಕರ್ನಾಟಕ ವಿಧಾನ ಸಭೆ ' KARNATAKA LEGISLATIVE ASSEMBLY No.KLAS//LGA/18/2018-20 Legislative Assembly Secretariat, Vidhana Soudha, Bengaluru. Date: 10.12.2020 NOTIFICATION The meeting of the Eighth Session of the Fifteenth Legislative Assembly, which commenced on Monday, the 7" December, 2020 is adjourned sine-die on Thursday, the 10% December, 2020. pS ನ \ ಗ್ಗೆ ಗೌ ಕ UL AA el fad ಹ (M.K.VISHALAKSHI) Secretary(1/c), Karnataka Legislative Assembly. To, All the Hon’ble Members of Karnataka Legislative Assembly. Copy to: The Chief Secretary and Additional Chief Secretaries to Government of Karnataka, Bengaluru. The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon’ ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 3. The Accountant General, Karnataka, Bengaluru. 14. The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The P.S to Hon'ble Speaker, Karnataka Legislative Assembly, Bengaluru. 20. The Advisor to Hon’ ble Speaker, Karnataka Legislative Assembly, Bengaluru. 21. The P.S to Hon’ble Deputy Speaker, Karnataka Legislative Assembly, Bengaluru. 22. The P.S to Leader of Opposition, Karnataka Legislative Assembly, Bengaluru. 23. The P.S to Government Chief Whip, Karnataka Legislative Assembly, Bengaluru. 24. The P.S to Opposition Chief Whip, Karnataka Legislative Assembly, Bengaluru. 25. All the Officers of Karnataka Legislative Assembly Secretariat - for information. No OLN NN ಜತ ಕ ಸೇನ ಕರ್ನಾಟಕ ವಿಧಾನ ಸಭೆ (ಹದಿನೈದನೇ ವಿಧಾನ ಸಭೆ) ಎಂಟನೇ ಅಧಿವೇಶನ ಲಘು ಪ್ರಕಟಣೆ ಭಾಗ-2 (ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ) ಬುಧವಾರ, 25ನೇ ನವೆಂಬರ್‌ 2020 ಸಂಖ್ಯೆ: 132 ವಿಧಾನ ಸಭೆಯ ಉಪವೇಶನಗಳು ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾಂಕ 07ನೇ ಡಿಸೆಂಬರ್‌ 2020ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 15ನೇ ವಿಧಾನ ಸಬೆಯ 8ನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ಕೆಳಕಂಡ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ:- ದಿನಾಂಕ: 07, 08, 09, 10, 11, 14, ಮತ್ತು 15ನೇ ಡಿಸೆಂಬರ್‌ 2020 1. ಪ್ರಶ್ನೆಗಳು (ನಿಯಮಗಳು 42 ಮತ್ತು 45) ಈ ಲಘು ಪ್ರಕಟಣೆಗೆ ಲಗತ್ತಿಸಿರುವ ಅನುಬಂಧ-। ಮತ್ತು 2ರಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು ಸಾರ್ವಜನಿಕ ಹಿತದೃಷ್ಟಿಯ ಪ್ರಶ್ನೆಗಳು / ಸೂಚನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳನ್ವಯ ಅಧಿವೇಶನದ ನಡುವಿನ ಅವಧಿಯಲ್ಲಿ ಮಾನ್ಯ ಶಾಸಕರು ನೀಡಿರುವ ಪ್ರಶ್ನೆಗಳನ್ನು ಮೇಲಿನ ಉಪವೇಶನಕ್ಕೆ ಪರಿಗಣಿಸಲಾಗುವುದು. ದಿನವೊಂದಕ್ಕೆ ಗರಿಷ್ಠ ಐದು(5) ಪ್ರಶ್ನೆಗಳನ್ನು ನೀಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. ಆ ಪ್ರಶ್ನೆಗಳೂ ಒಳಗೊಂಡಂತೆ, ಪ್ರಸ್ತುತ ಅಧಿವೇಶನದ ಅವಧಿಯಲ್ಲಿ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸಮೂಹವಾರು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಮಧ್ಯಾಹ್ನ 3.00 ಗಂಟೆಯ ಒಳಗಾಗಿ ಮಾತ್ರ ನೀಡಲು ಅವಕಾಶವಿರುತ್ತದೆ. ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾಂಕಗಳ ವಿವರಗಳು ಕೆಳಕಂಡಂತಿವೆ: ಉಪವೇಶನದ ಪ್ರಶ್ನೆಗಳ ಸೂಚನಾ 7 ತ ಡ್‌ | TNT] ಪ್ರಶ್ನೆಗಳ ಸೂಚನಾ | ಸಾಲ್ಟ್‌ ನಡೆಯುವ ಸಮೂಹ | ಪತ್ರಗಳನ್ನು ಸ್ವೀಕರಿಸಲು | ಪತ್ರಗಳ ಬ್ಯಾಲೆಟ್‌ ಸ ಕ a ಎಚ ಸ ಸಳ ಹ ಮ ಜ್ಯಾ ಕೊನೆಯ ದಿನಾಂಕ | ನಡೆಸುವ ದಿನಾಂಕ | ಸ್‌ ಮತ್ತು ಸಮಯ [072200 | w-A 21.11.2020 30.11.202 (ಸೋಮವಾರ) ೪ 2 108122020 | 5B kp 21.11.2020 01.12.2020 (ಮಂಗಳವಾರ) ಣೆ B ಇದ ತ 09.12.2020 _ 7 ಇ-C 30.11.2020 02.12.2020 g ಚಿ (ಬುಧವಾರ) ಸೆ 6 ೬ 4. 10.12.2020 ಈ- 0 1 ಸ್ಟೆಸ್ಟೆ ಛಿ 30.11.2020 04.12.2020 KA (ಗುರುವಾರ) ಡು p86 STII TE Bg (ತುಕ್ರವಾರ) 01.12.2020 0೨.12.2020 | 4 2೨ KR pi 0 | ಅ-ಸಿ 02.12.2020 07.12.2020 | (ಸೋಮವಾರ) ಕಗಗ | sB 04.12.2020 08.12.2020 (ಮಂಗಳವಾರ) ನಿಯಮ 39ರ ಮೇರೆಗೆ ಪ್ರಶ್ನೆಗಳನ್ನು ನೀಡಲು ಇರುವ 15 ದಿನಗಳ ಕಾಲಾವಕಾಶವನ್ನು ದಿನಗಳ ಮತ್ತು ನಿಯಮ 41ರ ಮೇರೆಗೆ ಉತ್ತರಗಳನ್ನು ಒದಗಿಸಲು ಇರುವ ಕಾಲಾವಕಾಶವನ್ನು ಪ ಅಧಿವೇಶನದ ಗ ಕಡಿತಗೊಳಿಸಲಾಗಿರುತದೆ ಜ್‌ ಅ ಸುತ ಎಬಿ 10 ಪ್ರಶ್ನೋತ್ತರ ದಿನಾಂಕಗಳ ಅವಧಿಗೆ ಮಾತ್ರ ಪ್ರಶ್ನೆಗಳಿಗೆ ಸಂಬಂಧಿಸಿದ ಸಮೂಹ, ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ, ಸಂಬಂಧಿಸಿದ ಮಂತ್ರಿಗಳು ಮತ್ತು ಇಲಾಖೆಗಳ ವಿವರಗಳನ್ನು ಈ ಕೆಳಕಂಡ ಪಟ್ಟಿಯಲ್ಲಿ ನೀಡಲಾಗಿದೆ:- ಸಮೂಹ ಅ-ಸAಿ ಪ್ರಶ್ನೆಗಳಿಗೆ ಉತ್ತರ ನೀಡುವ i +] ದ Jer) ಣ್‌ ಹ ಬ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು 07 ಮತ್ತು 14ನೇ ಉಪ ಮುಖ್ಯ ಮಂತಿಗಳು ಲೋಕೋಪಯೋಗಿ ಇಲಾಖೆ ಡಿಸೆಂಬರ್‌ 2020 (ಸೋಮವಾರ) | ಕಂದಾಯ ಸಚಿವರು ಕಂದಾಯ ಇಲಾಖೆಯಿಂದ ಮುಜರಾಯಿ ಹೊರತುಪಡಿಸಿ ಕಂದಾಯ ವಸತಿ ಸಚಿವರು ವಸತಿ ಇಲಾಖೆ ಮುಜರಾಯಿ ಹಾಗೂ 1. ಕಂದಾಯ ಇಲಾಖೆಯಿಂದ ಮೀನುಗಾರಿಕೆ, ಬಂದರು ಮುಜರಾಯಿ ತು ಒಳನಾಡು ಜಲಸಾರಿಗೆ ಸಾ ಡರ 2. ಪಶುಸಂಗೋಪನೆ ಮತ್ತು ped ಸಚಿವರು ಮೀನುಗಾರಿಕೆ ಇಲಾಖೆಯಿಂದ ಮೀನುಗಾರಿಕೆ 3. ಮೂಲಸೌಲಭ್ಯ ಅಭಿವೃದ್ಧಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಬಂದರು ಹಾಗೂ | ಒಳನಾಡು ಜಲಸಾರಿಗೆ ಕೃಷಿ ಸಚಿವರು ಕೃಷಿ ಇಲಾಖೆ __ peels | [`ಪ್ರಕ್ನಗಕಗ ಕಾಶ ಸಮೂಹ ಆ-ಓಟ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು | ನೀಡುವ ದಿನಾಂಕ 08 ಮತ್ತು 15ನೇ ಮುಖ್ಯಮಂತ್ರಿಗಳು ಡಿಸೆಂಬರ್‌ 2020 (ಮಂಗಳವಾರ) ಗೃಹ ಸಚಿವರು 1 ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 2. ಆರ್ಥಿಕ ಇಲಾಖೆ 3. ನಗರಾಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳು 4. ಇಂಧನ ಇಲಾಖೆ 5. ಒಳಾಡಳಿತ ಇಲಾಖೆಯಿ೦ದ ಗುಪ್ತಚರ 6. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ 7. ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ, 8. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಣ ಕೆಗಾರಿಕೆಗಳು ಬ % 9. ಪ್ರವಾಸೋದ್ಯಮ ಇಲಾಖೆ. 10. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 1. ಹಂಚಿಕೆಯಾಗದ ಇನ್ನಿತರೆ ಖಾತೆಗಳು. ಒಳಾಡಳಿತ ಇಲಾಖೆಯಿಂದ ಗುಪ್ತದಳ ಹೊರತುಪಡಿಸಿ ಒಳಾಡಳಿತ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು 1. ಕಾನೂನು ಇಲಾಖೆ... | 2. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ 3. ಜಲಸಂಪನ್ಮೂಲ ಇಲಾಖೆಯಿಂದ ಸಣ್ಣ ನೀರಾವರಿ ಜಲಸಂಪನ್ಮೂಲ ಸಚಿವರು | ಜಲಸೆಂಪೆನ್ನೂಲ ಇಲಾಖೆಯಿಂದ ಭಾರಿ ಮತ್ತು ಮಧ್ಯಮ ನೀರಾವರಿ ಅಬಕಾರಿ ಸಚಿವರು ಆರ್ಥಿಕ ಇಲಾಖೆಯಿಂದ ಅಬಕಾರಿ ಸಮೂಹ ಆ-(ೆ ಪಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು — 09 ಡಿಸೆಂಬರ್‌ 2020 (ಬುಧವಾರ) | ಗ್ರಾಮೀಣಾಭಿವೃದ್ಧಿ ಮತು ಉಷ ಮಾಪ್ಯಮಂತ್ರಗಳು [ಸಾರಿಗೆ ಇಲಾಖೆ ಹಾಮಿ ಪಂಚಾಯತ್‌ರಾಜ್‌ ಸಚಿವರು ಇಲಾಖೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ | Ra ಹಾಗೂ ಹಜ್‌ ಮತ್ತು ವಕ್ಸ್‌ ಸಚಿವರು T- ಇಲಾಖೆಯಿಂದ ಪಶುಸಂಗೋಪನೆ ಹಜ್‌ ಮತ್ತು ವಕ್ಸ್‌ . ಪಶುಸಂಗೋಪನೆ ಮತ್ತು ಮೀನುಗಾರಿಕೆ 2. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು ಸಬಲೀಕರಣ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಕೃಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರು 1) ವಾಣಿಜ್ಯ ಮತ್ತು ಇಲಾಖೆಯಿಂದ ಕೈಮಗ್ಗ ಮತ್ತು ಜವಳಿ 2) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾಕ | ಸಮೂಹ ಈ-ರ ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು |] 10ನೇ ಡಿಸೆಂಬರ್‌ 2020 (ಗುರುವಾರ) ಉಪ ಮುಖ್ಯ ಮಂತ್ರಿಗಳು 1. ಶಿಕಣ ಇಲಾಖೆಯಿಂದ ಉನತ ಶಿಕಣ ಯ ಕೆ ಎ 2.ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ 3. ಕೌಶಲ್ಯಾಭಿವೃದ್ಧಿ. ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಥವ್‌ ಮತ್ತ ಪೌಢ ಶಕ್ಷಣ ಹಾಗೂ ಸಕಾಲ ಸಚಿವರು 1. ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ 2. ಸಿಬಂದಿ ಆಡಳಿತ ಬ ಸುಧಾರಣಾ ಇಲಾಖೆಯಿಂದ ಸಕಾಲ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ 1.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಲಾಖೆ. ಶಿಕ್ಷಣ ಸಚಿವರು 2. ವೈದ್ಯಕೀಯ ಶಿಕ್ಷಣ ಇಲಾಖೆ ಅರಣ್ಯ ಸಚಿವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ [ಕಾರ್ಮಿಕ ಹಾಗೂ ಸಕ್ಕರೆ 1. ಕಾರ್ಮಿಕ ಇಲಾಖೆ ಸಚಿವರು 2. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಕ್ಕರೆ ಸಮಾಜ ಕಲ್ಯಾಣ ಸಚಿವರು ಸಮಾಜ ಕಲ್ಯಾಣ ಇಲಾಖೆ ಸಮೂಹ ಉ-೬ ಪತ್ನೆಗ್‌ಗ ಕತ್ತ ನೀಡುವ ದಿನಾಂಕ ಸಂಬಂಧಪಟ್ಟ ಮಂತ್ರಿಗಳು ಇಲಾಖೆಗಳು 11ನೇ ಡಿಸೆಂಬರ್‌ 2020 (ಶುಕ್ರವಾರ) ಕೈಗಾರಿಕಾ ಸಚಿವರು ಬೃಹತ್‌ ಮತ್ತು ಮಧ್ಯಮ | ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಸಕ್ಕರೆ ಹೊರತುಪಡಿಸಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ 2. ಸಾರ್ವಜನಿಕ ಉದ್ದಿಮೆಗಳ ಇಲಾಖೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಟಿ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ [ನಗರಾಭವ್ಯದ್ಧ ಸಚಿವರು ಗರ್ನಾಚ್‌ ನಗರ ನಾರ್‌ ಸರವು ಮತ್ತು | ಒಳಚರಂಡಿ ಮಂಡಳ(KUWSDB), ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮನಿಯಮಿತ 4(KUIDFC) ಒಳಗೊಂಡಂತೆ ನಗರಾಭಿವೃದ್ಧಿ ಇಲಾಖೆ (ಬೆಂಗಳೂರು ಅಭಿವೃದ್ಧಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆ೦ಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಾಗೂ ನಗರ ಯೋಜನಾ ನಿರ್ದೇಶನಾಲಯ ಹೊರತುಪಡಿಸಿ) ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರು ) ನಗರಾಭಿವೈದ್ಧಿ ಇರಪಹಾರ ಪರಸಥೆ ಮತ್ತು ಸ್ಥಳೀಯ ಸಂಸ್ಥೆಗಳು (ನಗರ ಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು) 2) ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಗಣಿ ಮತ್ತ ಭಾ ನಜ್ಞಾನ ಸಚಿವರು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗಣಿ ಮತ್ತು ಭೂ ವಿಜ್ಞಾನ — _! ಸಹಕಾರ ಸಚಿವರು ಸಹಕಾರ ಇಲಾಖೆ | 2. ಅರ್ಧ ಗಂಟೆ ಕಾಲಾವಧಿ ಚರ್ಚೆ (ನಿಯಮ 59) ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಿದ ಅಥವಾ ಮಂಡನೆ ಮಾಡಿದ ಉತ್ತರಗಳಿಂದ ಉದ್ಭವಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಅಥವಾ ಉತ್ತರಗಳ ಸಂಬಂಧ ಮತ್ತಷ್ಟು ವಿವರಣೆಯನ್ನು ಸರ್ಕಾರದಿಂದ ಅಪೇಕ್ಷೆಪಡುವ ಸಲುವಾಗಿ, ಮಾನ್ಯ ಶಾಸಕರು ಅರ್ಧ ಗಂಟೆ ಕಾಲಾವಧಿ ಚರ್ಚೆಯ ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ.(ಈ ಸೂಚನೆಗಳ ಮೇಲೆ, ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಗುರುವಾರಗಳಂದು ಚರ್ಚೆ ನಡೆಸಲು ಅನುಮತಿಸಲಾಗುವುದು) ಅರ್ಥ ಗಂಟೆ ಕಾಲಾವಧಿಯ ಸೂಚನಾ ಪತ್ರವನ್ನು ಮೂರು ದಿನ ಮುಂಚಿತವಾಗಿಯೇ ಕಾರ್ಯದರ್ಶಿಯವರಿಗೆ ನೀಡತಕ್ಕದ್ದು. 3. ಶೂನ್ಯ ವೇಳೆ (ನಿಯಮ 59ಎ, ಬಿ, ಸಿ ಮತ್ತು ಡಿ) ಅಧಿವೇಶನದ ಅವಧಿಯಲ್ಲಿ ನಿಗದಿಪಡಿಸಿದ ಪ್ರತಿ ಉಪವೇಶನಗಳ ದಿನಗಳಲ್ಲಿ, ಉಪವೇಶನ ಮುಕ್ತಾಯಗೊಂಡ ಅವಧಿಯಿಂದ, ಮರುದಿನದ ಉಪವೇಶನ ಪ್ರಾರಂಭಗೊಳ್ಳುವ ನಡುವಿನ ಅವಧಿಯಲ್ಲಿ ಸಂಭವಿಸಿದ ಸಾರ್ವಜನಿಕ ಮಹತ್ವವುಳ್ಳ ಯಾವುದೇ ಘಟನಾವಳಿಯನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ, ಶೂನ್ಯ ವೇಳೆಯ ಸೂಚನೆಗಳನ್ನು ನೀಡಲು ಶಾಸಕರಿಗೆ ಅವಕಾಶವಿರುತ್ತದೆ. ಒಂದು ದಿನಕ್ಕೆ ಒಂದು ಶೂನ್ಯ ವೇಳೆಯ ಸೂಚನೆಯನ್ನು ಮಾತ್ರ ನೀಡಲು ಅವಕಾಶವಿರುತ್ತದೆ. 4. ನಿಲುವಳಿ ಸೂಚನೆ (ನಿಯಮ 60) ಭಾರತ ಸಂವಿಧಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ನಿರ್ದಿಷ್ಟ ವಿಷಯ; ಸಾರ್ವಜನಿಕವಾಗಿ ಅತ್ಯಂತ ಮಹತ್ವವಾದ ಮತ್ತು ಜರೂರಾದ ವಿಷಯಗಳನ್ನು ನಿಲುವಳಿ ಸೂಚನೆಯ ರೂಪದಲ್ಲಿ (ಪ್ರಶ್ನೋತ್ತರ, ಶೂನ್ಯ ವೇಳೆ ಮತ್ತು ಕಾಗದ ಪತ್ರಗಳ ಮಂಡನೆಯ ತರುವಾಯ) ಪ್ರಸ್ತಾಪ ಮಾಡಲು ಮಾನ್ಯ ಶಾಸಕರಿಗೆ ಅವಕಾಶವಿರುತ್ತದೆ. 5. ನಿಯಮ 69ರ ಸೂಚನೆಗಳು ಇತ್ತೀಚೆಗೆ ಜರುಗಿದ ಸಾರ್ವಜನಿಕ ಮಹತ್ವವುಳ್ಳ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸ ವ ಸಲುವಾಗಿ ಈ ನಿಯಮದಡಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಬಹುದಾಗಿರುತ್ತದೆ. 6. ಗಮನ ಸೆಳೆಯುವ ಸೂಚನೆಗಳು (ನಿಯಮ 73) ಯಾವುದೇ ಸಾರ್ವಜನಿಕ ಹಿತದೃಷ್ಟಿಯ ಮಹತ್ವದ ವಿಷಯಗಳನ್ನು ಮಾನ್ಯ ಸಚಿವರ ಗಮನಕ್ಕೆ ತರಲಿಚ್ಛಿಸುವ ಸಲುವಾಗಿ ಮಾನ್ಯ ಶಾಸಕರು ಸೂಚನೆಗಳನ್ನು ನೀಡಲು ಅವಕಾಶವಿರುತ್ತದೆ. 7. ಖಾಸಗಿ ಸದಸ್ಯರ ಕಾರ್ಯಕಲಾಪಗಳು ಖಾಸಗಿ ಸದಸ್ಯರ ವಿಧೇಯಕಗಳು: ಖಾಸಗಿ ಸದಸ್ಯರ ವಿಧೇಯಕಗಳನ್ನು ನಿಯಮ 75(1) ಮತ್ತು (2)ರಡಿ ಮಾನ್ಯ ಸದಸ್ಯರು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ನಿರ್ಣಯಗಳು: ನಿಯಮ 32ರಡಿ ಸಾರ್ವಜನಿಕ ಹಿತದೃಷ್ಠಿಯ ಖಾಸಗಿ ಸದಸ್ಯರ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಖಾಸಗಿ ಸದಸ್ಯರ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಹಾಗೂ ಬ್ಯಾಲೆಟ್‌ ನಡೆಸುವ ದಿನಾ೦ಕಗಳ ವಿವರಗಳು ಕೆಳಕಂಡಂತಿವೆ. ಖಾಸಗಿ ಸದಸ್ಯರ ಖಾಸಗಿ ಸದಸ್ಯರ ವಿಧೇಯಕ ಮತ್ತು ಖಾಸಗಿ ಸದಸ್ಯರ ಬ್ಯಾಲೆಟ್‌ ನಡೆಯುವ ಸ್ಥಳ ಕಾರ್ಯಲಾಪಗಳಿಗೆ | ನಿರ್ಣಯಗಳ ಸೂಚನಾ ವಿಧೇಯಕ ಮತ್ತು ಮತ್ತು ಸಮಯ ಗೊತ್ತುಪಡಿಸಿದ ಪತ್ರಗಳನ್ನು ಸ್ವೀಕರಿಸಲು ನಿರ್ಣಯಗಳಿಗೆ ದಿನಾಂಕ ಕೊನೆಯ ದಿನಾಂಕ ಬ್ಯಾಲೆಟ್‌ ನಡೆಸುವ ದಿನಾಂಕ _ B ಇ 10.12.2020 04.12.2020 08.12.2020 Be RE 3 32 - K (ಗುರುವಾರ) (ತುಕ್ರವಾರ) (ಮಂಗಳವಾರ) NEN BSUS § § 3ೀ B ಗ ಗ | 8 [2 Sc 8. ಅರ್ಜಿಗಳು (ನಿಯಮ 136 ರಿಂದ 145) ನಿಯಮಗಳಲ್ಲಿ ತಿಳಿಸಿರುವ ಷರತ್ತಿಗೆ ಒಳಪಟ್ಟು, ಸಾರ್ವಜನಿಕ ಹಿತದೃಷ್ಠಿಯ ನಾಗರೀಕರ ಅರ್ಜಿಗಳನ್ನು ಮೇಲು ರುಜುವಿನೊಂದಿಗೆ ಮಾನ್ಯ ಶಾಸಕರು ಸದನಕ್ಕೆ ಸಲ್ಲಿಸಲು ಅವಕಾಶವಿರುತ್ತದೆ. 9. ನಿಯಮ 351ರ ಮೇರೆಗೆ ಸೂಚನೆ ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನ ಸಭೆಯ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ಲಿಖಿತ ಮೂಲಕ ಗೊತ್ತುಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ನೀಡಲು ಅವಕಾಶವಿರುತ್ತದೆ. ಸದರಿ ಸೂಚನೆಗಳಿಗೆ ಸರ್ಕಾರದಿಂದ ಲಿಖಿತ ಉತ್ತರವನ್ನು ಪಡೆದು ಮಾನ್ಯ ಸದಸ್ಯರಿಗೆ ಒದಗಿಸಲಾಗುವುದು. 10 ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಲ್ಲಿನ ಅವಕಾಶ ಮತ್ತು ಮಾನ್ಯ ಸಭಾಧ್ಯಕ್ಷರ ಅಪ್ಪಣೆ ಪಡೆದು, ಇನ್ನುಳಿದ ವಿಷಯಗಳನ್ನು ಚರ್ಚಿಸಲು/ಪ್ರಸ್ತಾಪಿಸಲು ಮಾನ್ಯ ಶಾಸಕರಿಗೆ ಅವಕಾಶವಿರುತದೆ ಅಡಕ: ಅನುಬಂಧ-1 ಮತ್ತು 2 ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ) ಕರ್ನಾಟಕ ವಿಧಾನ ಸಭೆ ಆವರಿಗೆ: ಕರ್ನಾಟಕ ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರು. ವಿಶೇಷ ಸೂಚನೆ ಪ್ರಶ್ನೆಗಳು, ಅರ್ಧ ಗಂಟೆ ಕಾಲಾವಧಿ ಚರ್ಚೆ, ಗಮನ ಸೆಳೆಯುವ ಸೂಚನೆ, ನಿಯಮ 351ರ ಸೂಚನೆ, ಖಾಸಗಿ ವಿಧೇಯಕಗಳು/ನಿರ್ಣಯಗಳಿಗೆ ಸಂಬಂಧಿಸಿದ ಸೂಚನೆಗಳನ್ನು ಪ್ರಶ್ನೆಗಳ ಶಾಖೆಯ (ಕೊಠಡಿ ಸಂಖ್ಯೆ:143, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ಹೊರಗಡೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಶೂನ್ಯ ವೇಳೆ, ನಿಲುವಳಿ ಸೂಚನೆ ಹಾಗೂ ನಿಯಮ 69ರ ಸೂಚನೆಗಳನ್ನು ಶಾಸನ ರಚನಾ ಶಾಖೆಯಲ್ಲಿ (ಕೊಠಡಿ ಸಂಖ್ಯೆ:128, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು) ನೀಡತಕ್ಕದ್ದು. [ ವಿಧಾನ ಸಭೆಯ ಪ್ರಶ್ನೆಗಳು ಮತ್ತಿತರ ಸೂಚನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಈ ಲಘು ಪ್ರಕಟಣೆಯು www.kla.kar.nic.in/assembly/ lob /lob.htm ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. 11 ಅನುಬಂಧ-1 ವಿಧಾನ ಸಭೆಯ ಮಾನ್ಯ ಸದಸ್ಯರು ಸೂಚನಾ ಪತ್ರಗಳನ್ನು ಈ ಕೆಳಕ೦ಡ ಷರತ್ತುಗಳಿಗೆ ಒಳಪಟ್ಟು ನೀಡುವಂತೆ ಕೋರಲಾಗಿದೆ: (ನಿಯಮ 47) 1, 2 12. ಪ್ರಶ್ನೆಯು ಒಂದೇ ವಿಚಾರಕ್ಕೆ ಸಂಬಂಧಪಟ್ಟಿರತಕ್ಕದ್ದು; ಅದು ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು; . ಅದು ಸಂದಿಗ್ಗವಾಗಿಯಾಗಲೀ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು; . ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ಅದರಲ್ಲಿರತಕ್ಕದ್ದಲ್ಲ; . ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ ಆ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬಾರರಾಗಿರತಕದ್ದು; ಬ ಕ "ಬ . ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು ಅಣಕದ ಮಾತುಗಳನ್ನು, ದೋಷಾರೋಪಣೆಗಳನ್ನು, ಶ್ಲಾಘನೆ, ವಿಶ್ಲೇಷಣೆಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದಲ್ಲ: . ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ನದ ವ್ಯಕ್ತಪಡಿಸಬೇಕೆ೦ದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಬನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದಲ್ಲ. ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬ೦ಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶೀಲ ಸ್ವಭಾವಗಳ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದಲ್ಲ; . ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದಲ್ಲ; . ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅಂತಹ ಸಮಿತಿಯ ನಡವಳಿಕೆಗಳ ವಿಚಾರವಾಗಿ ಯಾವ ಪ್ರಶ್ನೆಯನ್ನೂ ಕೇಳತಕ್ಕದಲ್ಲ; ಅದು, ವ್ಯಕ್ತಿ ಸಂಬಂಧವಾದ ದೂಷಣೆಯನ್ನು ಮಾಡಕೂಡದು ಅಥವಾ ಅಂತಹ ದೂಷಣೆಯು ಧ್ವನಿತಗೊಳ್ಳುವಂತಿರತಕ್ಕದಲ್ಲ; . ಒಂದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದಿರುವಂತಹ ಬೃಹತ್‌ ೪ ಕಾರ್ಯನೀತಿಗೆ ಸಂಬ೦ಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 12 14. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು ನಿರಾಕರಿಸಲಾಗಿದೆಯೋ ಅಂಥ ಪ್ರಶ್ನೆಗಳಲ್ಲಿ ಅಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನ: ಕೇಳತಕ್ಕದಲ್ಲ; 15. ಅದರಲ್ಲಿ ಕ್ಷುಲ್ಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದಲ್ಲ; 16. ಅದರಲ್ಲಿ, ಸಾಮಾನ್ಯವಾಗಿ ಕಳೆದು ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳತಕ್ಕದಲ್ಲ; 17. ಅದರಲ್ಲಿ, ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದಲ್ಲ; 18. ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಂಸ್ಥೆಗಳ ಅಥವಾ ವ್ಯಕ್ತಿಗಳ ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕದಲ್ಲ; 19. ಅದರಲ್ಲಿ ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ವಿಷಯದ ಮೇಲೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದಲ್ಲ; 20.ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಕೂಡದೆಂಬುದಾಗಿ ಸಂವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರದಾಯಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದಲ್ಲ. . ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧೀಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೇ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪಶ್ನಿಸತಕ್ಕದಲ್ಲ.. ಆದರೆ, ನ್ಯಾಯಾಧೀಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು; 22.ಅದರಲ್ಲಿ, ಅತೀ ಜರೂರು ಪ್ರಾಮುಖ್ಯತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯ, ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು; 2 ಶಾಟ, 13 ಅನುಬಂಧ-2 ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿರುವ ಪ್ರಶ್ನೆಗಳು/ಗಮನ ಸೆಳೆಯುವ ಹಾಗೂ ನಿಯಮ 351ರ ಸೂಚನೆಗಳನ್ನು ಮ) ಪರಿಗಣಿಸಲಾಗುವುದಿಲ್ಲ; 1) ಸೂಚನೆಯಲ್ಲಿ ಸಹಿ ಮಾಡದಿರುವುದು. 2) ಸೂಚನಾ ಪತ್ರದಲ್ಲಿ ದಿನಾ೦ಕ ನಮೂದಿಸದಿರುವುದು. 3) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು. 4) ಪ್ರಶ್ನೆಗೆ ಆದ್ಯತಾ ಸಂಖ್ಯೆಯನ್ನು ನೀಡದಿರುವುದು. 5) ಸಮೂಹ ಗುರುತುಪಡಿಸದಿರುವುದು. 6) ಪ್ರಶ್ನೆ/ಸೂಚನೆಗೆ ಉತ್ತರ ನೀಡಲಿರುವ ಸಚಿವರ ಖಾತೆ ನಮೂದಿಸದಿರುವುದು. 7) ಪ್ರಶ್ನೆಯನ್ನು ಓದಲು, ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು. 8) ಪ್ರಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು. 9) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು. 10) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು. 11) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು. 12) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು. 13) ವಿಷಯವು ಸ್ಪಷ್ಟವಾಗಿಲ್ಲದಿರುವುದು. 14) ಮತಕ್ಷೇತ್ರ ನಮೂದಿಸದಿರುವುದು. 22 ಬು ಬು ಇ ಬ ಜಟ 14 ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎಂಟನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಸೋಮವಾರ, ದಿನಾ೦ಕ 07ನೇ ಡಿಸೆಂಬರ್‌, 2020 (ಸಮಯ: ಬೆಳಿಗ್ಗೆ 11.00 ಗ೦ಟೆಗೆ) ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಮೊದಲನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಮೊದಲನೇ ಪಟ್ಟಿ 3. ಕಾರ್ಯದರ್ಶಿಯವರ ವರದಿ ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸುವುದು. ಕಾರ್ಯದರ್ಶಿಯವರು:- 4. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೊದಲನೇ ಹಾಗೂ ಎರಡನೇ ಪಟ್ಟಿಯ ರೀತ್ಯಾ. Po 1) 2) 3) 4) ೨) 6) -2- 5. ಗಮನ ಸೆಳೆಯುವ ಸೂಚನೆಗಳು ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ ಅವರು - ಸೊರಬ ತಾಲ್ಲೂಕಿನಲ್ಲಿ ಮಲೆನಾಡು ಗಿಡ್ಡ ತಳಿಯ ಕೇ೦ದ್ರವನ್ನು ಸ್ಥಾಪಿಸುವ ಯೋಜನೆಯ ಬಗ್ಗೆ ಮಾನ್ಯ ಪಶುಸಂಗೋಪನೆ ಹಾಗೂ ಹಜ್‌ ಮತ್ತು ವಕ್ಫ್‌ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ವೈ. ನಂಜೇಗೌಡ ಅವರು - ರಾಜ್ಯ ಸಹಕಾರಿ ಹಾಲು ಒಕ್ಕೂಟಗಳಿಂದ ಹಾಲಿನ ಪುಡಿಯನ್ನು ಖರೀದಿಸಿ ಬಿಪಿಎಲ್‌ ಮತ್ತು ಅಂತ್ಯೋದಯ ಕುಟುಂಬಗಳಿಗೆ ಉಚಿತವಾಗಿ ವಿತರಿಸುವ ಬಗ್ಗೆ ಮಾನ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರ ಗಮನ ಸೆಳೆಯುವುದು. ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ್‌ ಅವರು - ಬೆಳಗಾವಿ ಜಿಲ್ಲೆ ಕಿತ್ತೂರು ವಿಧಾನಸಭಾ ಕ್ಷೇತ್ರದ ನೇಸರಗಿ ಹೋಬಳಿ ಭಾಗದ ಬರ ಪೀಡಿತ ಗ್ರಾಮಗಳಿಗೆ ಕುಡಿಯುವ ನೀರು ಮತ್ತು ನೀರಾವರಿ ಸೌಲಭ್ಯ ಕಲ್ಪಿಸಲು ಚನ್ನವೃಷಭೇಂದ್ರ ಏತ ನೀರಾವರಿ ಯೋಜನೆಯ ಕಾಮಗಾರಿ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣಸ್ವಾಮಿ ಕೆಎಂ. ಅವರು - ಬಂಗಾರಪೇಟೆ ಪಟ್ಟಣದ ಕೋದಂಡರಾಮಸ್ವಾಮಿ ದೇವಾಲಯದ ಖಾಲಿ ಜಾಗದಲ್ಲಿ ಪಾರ್ಕಿಂಗ್‌, ವಾಣಿಜ್ಯ ಸಂಕೀರ್ಣ, ಕಲ್ಯಾಣ ಮಂಟಪ ನಿರ್ಮಿಸಲು ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಜರಾಯಿ, ಹಾಗೂ ಮೀನುಗಾರಿಕೆ, ಬ೦ದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಶೃಂಗೇರಿ ಕ್ಷೇತ್ರದ ಸೊಪ್ಪಿನ ಬೆಟ್ಟದಿಂದ ರೈತರನ್ನು ಒಕ್ಕಲೆಬ್ಬಸುವುದರಿ೦ದ ಉಂಟಾಗುವ ಸಮಸ್ಯೆಯ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಡಾ। ಅಜಯ್‌ ಧರ್ಮಸಿಂಗ್‌ ಅವರು - ಜೇವರ್ಗಿ ಮತಕ್ಷೇತ್ರದಲ್ಲಿ ಹೋಬಳಿಗೆ ಒಂದರಂತೆ ಹತ್ತಿ ಖರೀದಿ ಕೇಂದ್ರ ತೆರೆಯುವ ಹಾಗೂ ಖರೀದಿ ಕೇಂದ್ರಗಳಲ್ಲಿ ವರ್ತಕರು/ ದಳ್ಳಾಳಿಗಳಿಂದ ರೈತರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. Mc 1) 8) 9) 10) ತಃ ಶ್ರೀ ರವೀಂದ್ರ ಶೀಕಂಠಯ್ಯ ಅವರು -ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿಯನ್ನು ಪಡೆಯುತ್ತಿರುವ ವೃದ್ಧರು ಹಾಗೂ ಮಹಿಳೆಯರಿಗೆ ಸಮರ್ಪಕವಾಗಿ ಹಾಗೂ ನಿಗದಿತ ಸಮಯದಲ್ಲಿ ಪಿಂಚಣಿಯನ್ನು ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು -ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಯಳಂದೂರು ಸರ್ಕಾರಿ ಆಸ್ಪತ್ರೆಯನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯನ್ನಾಗಿ ಮೇಲ್ಬರ್ಜೆಗೆರಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್‌ ಅವರು - ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯವನ್ನು ರಾಷ್ಟ್ರೀಕರಣಗೊಳಿಸಿ, ಕೃಷ್ಣಾ ಮೇಲ್ಲಂಡೆ ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಸಂಪೂರ್ಣಗೊಳಿಸುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎ. ರಾಮದಾಸ್‌ ಅವರು - ಕರ್ನಾಟಕದಲ್ಲಿ ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳಿಗೆ ಗಾಮೀಣ ಸೇವೆಯನ್ನು ಕಡ್ಡಾಯಗೊಳಿಸಿ ರೂಪಿಸಲಾಗಿರುವ ನಿಯಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎಂಟನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಮಂಗಳವಾರ, ದಿನಾಂಕ 08ನೇ ಡಿಸೆಂಬರ್‌, 2020 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಎರಡನೇ ಪ ಓಲ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಎರಡನೇ ಪ 2. ವಿತ್ತೀಯ ಕಾರ್ಯಕಲಾಪಗಳು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ££: 2020-21ನೇ ಸಾಲಿನ ಪೂರಕ ಅಂದಾಜುಗಳನ್ನು (ಎರಡನೇ ಕಂತು) ಮಂಡಿಸುವುದು. 3. ಅರ್ಜಿಗಳನ್ನೊಪ್ಪಿಸುವುದು ಶ್ರೀ ಆನಂದ್‌ ಅಲಿಯಾಸ್‌ ವಿಶ್ವನಾಥ್‌ ಚಂದ್ರಶೇಖರ ಮಾಮನಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಗಳನ್ನು ಒಪ್ಪಿಸುವುದು: 1) ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಶಾಂತಿಸಾಗರ ಕೆರೆಯಲ್ಲಿ ಸೆರೋಲಿ ಸಲ್ಲೋಷನ್‌ ಬೆಂಗಳೂರು ಇವರು ಜಲ ವಿದ್ಯುತ್‌ಗಾರವನ್ನು ಸ್ಥಾಪಿಸಲು ಸಲ್ಲಿಸಿರುವ ಪ್ರಸ್ತಾವನೆಯನ್ನು ರದ್ದುಪಡಿಸುವ ಬಗ್ಗೆ. 2) ಕಂದಾಯ ಇಲಾಖೆಯಲ್ಲಿ ಕೃಷಿ ಭೂಮಿ ಪರಿವರ್ತನೆ ಆನ್‌ಲೈನ್‌ ವ್ಯವಸ್ಥೆ ಇದ್ದರೂ ಜಾರಿಯಾಗದೇ ಇರುವ ಬಗ್ಗೆ. ಎಾ.2ಿ/ 3, 1) :2:- 4. ಶಾಸನ ರಚನೆ ಎಧೇಯಕಗಳನ್ನು ಮಂಡಿಸುವುದು ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಂಸದೀಯ ಕಾರ್ಯದರ್ಶಿಗಳ ವೇತನ, ಭತ್ಯೆಗಳು ಮತ್ತು ಸಂಕೀರ್ಣ ಉಪಬಂಧಗಳ (ನಿರಸನಗೊಳಿಸುವ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಾಂಪು (ಎರಡನೇ ತಿದ್ದುಪಡಿ) ವಿಧೇಯಕವನ್ನು ಬ ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ: ಜೆ. ಪರಮೇಶ್ಚರ್‌, ಕೃಷ್ಣ ಬೈರೇಗೌಡ, ಈಶ್ವರ ಖಂಡ್ರೆ, ಪ್ರಿಯಾಂಕ್‌ ಖರ್ಗೆ, ತನ್ವೀರ್‌ ಸೇಠ್‌ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ನೆರೆಹಾವಳಿಯಿ೦ದ ಸಂಕಷ್ಟಕ್ಕೊಳಗಾಗಿರುವವರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. ಶ್ರೀಯುತರುಗಳಾದ ಆರ್‌. ಮಂಜುನಾಥ್‌, ಹೆಚ್‌.ಡಿ. ರೇವಣ್ಣ, ಕೆ.ಎಂ. ಶಿವಲಿಂಗೇಗೌಡ, ಹೆಚ್‌.ಕೆ. ಕುಮಾರಸ್ಥಾಮಿ ಹಾಗೂ ಇತರರು - ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಜಡಿ ತಿ) 4) 2) ಶ್ರೀಯುತರುಗಳಾದ ಪಿ.ರಾಜೀವ್‌, ರಾಜಶೇಖರ್‌ ಬಸವರಾಜ ಪಾಟೀಲ್‌, ಪ್ರೀತಮ್‌ ಜೆ.ಗೌಡ, ಹಾಗೂ ಇತರರು - ಬೆಂಗಳೂರು ಮಹಾನಗರದ ಕೊಳಗೇರಿಗಳಲ್ಲಿ ಹಲವು ವರ್ಷಗಳಿಂದ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಕುಟುಂಬಗಳಿಗೆ ಕಟ್ಟಡ ನಿರ್ಮಿಸಿಕೊಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಡಾ: ಕೆ. ಅನ್ನದಾನಿ, ಶ್ರೀ ರವೀಂದ್ರ ಶ್ರೀಕಂಠಯ್ಯ ಮತ್ತು ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಅವರುಗಳು - ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನಲ್ಲಿ ಅಪೂರ್ಣಗೊಂಡಿರುವ ಪೂರಿಗಾಲಿ ಸಮಗ್ರ ಹನಿ/ತುಂತುರು ನೀರಾವರಿ ಯೋಜನೆಯ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. 6. ಗಮನ ಸೆಳೆಯುವ ಸೂಚನೆಗಳು ಶ್ರೀ ದೊಡ್ಡಗೌಡರ ಮಹಾಂತೇಶ ಬಸವಂತರಾಯ್‌ ಅವರು - ಬೆಳಗಾವಿ ಜಿಲ್ಲೆ ಕಿತ್ತೂರು ವಿಧಾನಸಭಾ ಕ್ಷೇತ್ರದ ನೇಸರಗಿ ಹೋಬಳಿ ಭಾಗದ ಬರ ಪೀಡಿತ ಗ್ರಾಮಗಳಿಗೆ ಕುಡಿಯುವ ನೀರು ಮತ್ತು ನೀರಾವರಿ ಸೌಲಭ್ಯ ಕಲ್ಪಿಸಲು ಚನ್ನವೃಷಭೇಂದ್ರ ಏತ ನೀರಾವರಿ ಯೋಜನೆಯ ಕಾಮಗಾರಿ ಬಗ್ಗೆ ಮಾನ್ಯ ಬೃಹತ್‌ ಮತ್ತು ಮಧ್ಯಮ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ನಾರಾಯಣಸ್ವಾಮಿ ಕೆ.ಎಂ. ಅವರು - ಬಂಗಾರಪೇಟೆ ಪಟ್ಟಣದ ಕೋದಂಡರಾಮಸ್ವಾಮಿ ದೇವಾಲಯದ ಖಾಲಿ ಜಾಗದಲ್ಲಿ ಪಾರ್ಕಿಂಗ್‌, ವಾಣಿಜ್ಯ ಸಂಕೀರ್ಣ, ಕಲ್ಯಾಣ ಮಂಟಪ ನಿರ್ಮಿಸಲು ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಜರಾಯಿ, ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌. ಮಹೇಶ್‌ ಅವರು -ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಯಳಂದೂರು ಸರ್ಕಾರಿ ಆಸ್ಪತ್ರೆಯನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆರಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಿ ಹಾಗೂ ವೈದ್ಯಕೀಯ ಶಿಕ್ಷಣ ಸಜೆವರ ಗಮನ ಸೆಳೆಯುವುದು. df 4) ೨) 6) 7) 8) 9) 10) -242- ಶ್ರೀ ಯಶವಂತರಾಯಗೌಡ ವಿಶ್ಠಲಗೌಡ ಪಾಟೀಲ್‌ ಅವರು - ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯವನ್ನು ರಾಷ್ಟೀಕರಣಗೊಳಿಸಿ, ಕೃಷ್ಣಾ ಮೇಲ್ದಂಡೆ ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಸಂಪೂರ್ಣಗೊಳಿಸುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎ. ರಾಮದಾಸ್‌ ಅವರು - ಕರ್ನಾಟಕದಲ್ಲಿ ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳಿಗೆ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸಿ ರೂಪಿಸಲಾಗಿರುವ ನಿಯಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ತುಮಕೂರು ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ವೃಷಭಾವತಿ ವ್ಯಾಲಿ ಯೋಜನೆಯನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರ ಗಮನ ಸೆಳೆಯುವುದು. ಶ್ರೀ ರಾಜೀವ್‌ ಪಿ. ಅವರು - ಅರೆ ಸೇನಾ ಪಡೆಯ ನಿವೃತ್ತ ಯೋಧರುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಶ್ರೀ ಸುನೀಲ್‌ ಬಿಳಿಯ ನಾಯಕ್‌ ಅವರು - ಭಟ್ಕಳ - ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಿರಾಲಿಯಲ್ಲಿರುವ ಗ್ರಾಮೀಣ ಸೇವಾ ಸಹಕಾರಿ ಸಂಘದ ಕಟ್ಟಡ ನಿರ್ಮಾಣ ಮತ್ತು ನೇಮಕಾತಿಯಲ್ಲಿ ನಿಯಮಗಳ ಉಲ್ಲಂಘನೆ ಮಾಡಿರುವ ಬಗ್ಗೆ ಮಾನ್ಯ ಸಹಕಾರ ಸಚಿವರ ಗಮನ ಸೆಳೆಯುವುದು. ಡಾ। ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಅವರು -ಮರಾಠ ಸಮುದಾಯಕ್ಕೆ 2ಎ ಪ್ರವರ್ಗದಡಿ ಮೀಸಲಾತಿ ಸೌಲಭ್ಯವನ್ನು ಕಲ್ಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಶ್ರೀ ಮುನಿರತ್ನ ಅವರು - ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಜೀವ್‌ ಆವಾಸ್‌ ಯೋಜನೆಯಡಿ ಮನೆಗಳನ್ನು ನಿರ್ಮಾಣ ಮಾಡಲು ಗುತ್ತಿಗೆ. ಪಡೆದಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ Bf 11) 12) 13) 14) 15) ಪಡೆದುಕೊಳ್ಳಬಹುದು. ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ್ಛ http://kla.kar.nic.in/assembly/lob/lob.htm ಶ್ರೀ ಪುಟ್ಟರಂಗಶೆಟ್ಟಿ ಅವರು - ಚಾಮರಾಜನಗರ ಜಿಲ್ಲೆಯ ಜನರಿಗೆ ನಿರಂತರ ನೀರು ಸರಬರಾಜು ವ್ಯವಸ್ಥೆ ಒದಗಿಸುವ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮೂರನೇ ಹಂತದ ಯೋಜನೆಯ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಆರಗ ಜ್ಞಾನೇಂದ್ರ ಅವರು - ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಗೂಳಿಹಟ್ಟಿ ಡಿ. ಶೇಖರ್‌ ಅವರು - ಆನೇಕಲ್‌ ತಾಲ್ಲೂಕಿನ ಹುಲಿಮಂಗಲದಲ್ಲಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿ ನಿರ್ಮಿಸಿರುವ ಕಟ್ಟಡವನ್ನು ತೆರವುಗೊಳಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಜಿ.ಬಿ. ಜ್ಯೋತಿಗಣೇಶ್‌ ಅವರು -ತುಮಕೂರು ತಾಲ್ಲೂಕಿನ ವಸಂತನರಸಾಪುರದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಕೈಗಾರಿಕಾ ಪ್ರದೇಶಕ್ಕೆ ಕುಡಿಯುವ ನೀರು ಪೂರೈಸಲು ಕೈಗೊಂಡಿರುವ ಯೋಜನೆಯ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ತ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಅರಸೀಕೆರೆ ವಿಧಾನಸಬಾ ಕ್ಷೇತದ ಕೆಲವು ಗ್ರಾಮಗಳ ಕೆರೆಗಳಿಗೆ ಭದ್ರಾ ಮೇಲ್ದಂಡೆ. ಯೋಜನೆಯಡಿಯಲ್ಲಿ ನೀರು ಹರಿಸುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎಂಟನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾಂಕ 09ನೇ ಡಿಸೆಂಬರ್‌, 2020 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಪ್ರಶ್ನೋತ್ತರ ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ಕ ಮೂರನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಮೂರನೇ ಪಟ್ಟಿ 2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಮಾರ್ಚ್‌ 2019ಕ್ಕೆ ಕೊನೆಗೊಂಡ ವರ್ಷದ ಸಾಮಾನ್ಯ ಮತ್ತು ಸಾಮಾಜಿಕ ವಲಯದ ವರದಿಯನ್ನು (2020ನೇ ವರ್ಷದ ವರದಿ ಸಂಖ್ಯೆ-3) ಸಭೆಯ ಮುಂದಿಡುವುದು: ಕಾರ್ಯದರ್ಶಿಯವರು:- ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಸಭೆಯ ಮುಂದಿಡುವುದು. ಬಾ. ಜಿ .. 3. ವರದಿಗಳನ್ನೊಪ್ಪಿಸುವುದು 1) ಶ್ರೀ ಎಸ್‌. ರಘು (ಅಧ್ಯಕ್ಷರು, ಜಂಟಿ ಪರಿಶೀಲನಾ ಸಮಿತಿ) ಅವರು 2020ನೇ ಸಾಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವಿಧೇಯಕವನ್ನು ಪರಿಶೀಲಿಸಲು ರಚಿಸಲಾಗಿರುವ ಜಂಟಿ ಪರಿಶೀಲನಾ ಸಮಿತಿಯ ವರದಿಯನ್ನೊಪ್ಪಿಸುವುದು. 2) ಶ್ರೀ ಎಸ್‌. ಕುಮಾರ್‌ ಬಂಗಾರಪ್ಪ (ಅಧ್ಯಕ್ಷರು, ಅಧೀನ ಶಾಸನ ರಚನಾ ಸಮಿತಿ) ಅವರು 2019- 20 ಮತ್ತು 2020-21ನೇ ಸಾಲಿನ ಕರ್ನಾಟಕ ಎಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ 49ನೇ ವರದಿಯನ್ನೊಪ್ಪಿಸುವುದು. 4. ಅರ್ಜಿಯನ್ನೊಪ್ಪಿಸುವುದು ಶ್ರೀ ಆನಂದ್‌ ಅಲಿಯಾಸ್‌ ವಿಶ್ವನಾಥ್‌ ಚಂದ್ರಶೇಖರ ಮಾಮನಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಮೊಬೈಲ್‌ ಟವರ್‌ ಕಂಪನಿಗಳು ಗ್ರಾಮ ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರ ತೆರಿಗೆ ಪಾವತಿಸದೆ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿರುವ ಬಗ್ಗೆ ಅರ್ಜಿಯನ್ನೊಪ್ಪಿಸುವುದು. 5 ವಿತ್ತೀಯ ಕಾರ್ಯಕಲಾಪಗಳು 2020-21ನೇ ಸಾಲಿನ ಪೂರಕ ಅಂದಾಜುಗಳ (ಎರಡನೇ ಕಂತು) ಮೇಲೆ ಚರ್ಚೆ, ಸರ್ಕಾರದ ಉತ್ತರ ಮತ್ತು ಮತಕ್ಕೆ ಹಾಕುವುದು. BF 6. ಶಾಸನ ರಚನೆ 1. ವಿಧೇಯಕವನ್ನು ಮಂಡಿಸುವುದು ಶ್ರೀ ಅರಬೈಲ್‌ ಶಿವರಾಂ ಹೆಬ್ಬಾರ್‌ (ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ವಿಧೇಯಕವನ್ನು ಮಂಡಿಸುವುದು. 11. ವಿಧೇಯಕವನ್ನು ಪುನರ್‌ ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪುನರ್‌ ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 11]. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು 1. ಶ್ರೀ ಜೆ.ಸಿ. ಮಾಧುಸ್ಥಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸಂಸದೀಯ ಕಾರ್ಯದರ್ಶಿಗಳ ವೇತನ, ಭತ್ಯೆಗಳು ಮತ್ತು ಸಂಕೀರ್ಣ ಉಪಬಂಧಗಳ (ನಿರಸನಗೊಳಿಸುವ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ನ್ಯ 1) 2) 3) 4) -14:- ಶ್ರೀ ಆರ್‌. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಸ್ಟಾಂಪು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಜಿಸಬೇಕೆ೦ಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಡಾ. ಅಶ್ವಥ ನಾರಾಯಣ ಸಿ.ಎನ್‌. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು;- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕದ ಮೇಲೆ ಮುಂದುವರೆದ ಚರ್ಚೆ; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. 7. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ: ಜಿ. ಪರಮೇಶ್ವರ್‌, ಕೃಷ್ಣ ಬೈರೇಗೌಡ, ಈಶ್ವರ ಖಂಡ್ರೆ, ಪ್ರಿಯಾಂಕ್‌ ಖರ್ಗೆ, ತನ್ಹೀರ್‌ ಸೇಠ್‌ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸ೦ಭವಿಸಿದ ನೆರೆಹಾವಳಿಯಿಂದ ಸಂಕಷ್ಟಕ್ಕೊಳಗಾಗಿರುವವರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. '` ಶ್ರೀಯುತರುಗಳಾದ ವಿ. ಸುನಿಲ್‌ ಕುಮಾರ್‌, ಲಾಲಾಜಿ ಆರ್‌. ಮೆಂಡನ್‌, ಸಂಜೀವ್‌ ಮಠಂದೂರು ಅವರುಗಳು - ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಂಗ್ರಹಣೆ ಕೊರತೆಯಿಂದಾಗಿ ನೀರು ಪೋಲಾಗುತ್ತಿರುವುದನ್ನು ತಡೆಗಟ್ಟಲು ಪಶ್ಚಿಮ ವಾಹಿನಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಸ್‌. ಲಿಂಗೇಶ್‌, ಹೆಚ್‌.ಕೆ. ಕುಮಾರಸ್ವಾಮಿ ಮತ್ತು ಆರ್‌. ಮಂಜುನಾಥ್‌ ಅವರುಗಳು - ಹೇಮಾವತಿ/ಯಗಚಿ/ವಾಟೆಹೊಳೆ ಜಲಾಶಯ ನಿರ್ಮಾಣಕ್ಕಾಗಿ ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಜಮೀನು ಮಂಜೂರು ಮಾಡುವ ವಿಚಾರದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಅಧಿಕಾರಿ/ನೌಕರರ ವಿರುದ್ಧ ಶಿಸ್ತು ಕಮ ಜರುಗಿಸುವ ಬಗ್ಗೆ ಪ್ರಸ್ತಾಪಿಸಲು ' ನೀಡಿರುವ ಸೂಚನೆಯ ಮೇಲೆ ಚರ್ಚೆ. ಡಾ: ಕೆ. ಅನ್ನದಾನಿ, ಶ್ರೀಯುತರುಗಳಾದ ಹೆಚ್‌.ಡಿ. ರೇವಣ್ಣ ಕೆ.ಎಸ್‌. ಲಿಂಗೇಶ್‌, ಎ.ಟಿ. ರಾಮಸ್ವಾಮಿ ಆರ್‌. ಮಂಜುನಾಥ್‌ ಹಾಗೂ ಇತರರು - ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. Bf. 1) 2) 3) 4) 5) 6) 7) 8) -15:- 8. ಗಮನ ಸೆಳೆಯುವ ಸೂಚನೆಗಳು ಶ್ರೀ ಎಸ್‌. ಕುಮಾರ ಬಂಗಾರಪ್ಪ ಅವರು - ಸೊರಬ ತಾಲ್ಲೂಕಿನ ಕಚವಿ ಏತ ನೀರಾವರಿ ಯೋಜನೆಯ ಕಳಪೆ ಕಾಮಗಾರಿಯ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಜಿವರ ಗಮನ ಸೆಳೆಯುವುದು. ಶ್ರೀ ಎ.ಎಸ್‌. ಜಯರಾಮ್‌ (ಮಸಾಲ ಜಯರಾಮ್‌) ಅವರು - ತುರುವೇಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಗರ್‌ ಹುಕುಂ ಸಮಿತಿಗೆ ಅರ್ಜಿ ಸಲ್ಲಿಸಿರುವ ರೈತರಿಗೆ ಜಮೀನು ಮಂಜೂರು ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. | ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ನಗರಸಭೆ ವ್ಯಾಪ್ತಿಯ ಶಿವಜ್ಯೋತಿ ನಗರದ ಖಾಸಗಿ ಬಡಾವಣೆಯಲ್ಲಿ ಅನಧಿಕೃತವಾಗಿ ಯು.ಜಿ.ಡಿ ಕಾಮಗಾರಿಯನ್ನು ಕೈಗೊಂಡಿರುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ಆಶಾ ಕಾರ್ಯಕರ್ತೆಯರಿಗೆ ಸೇವಾ ಭದ್ರತೆ ನೀಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಶ್ಠಲಗೌಡ ಪಾಟೀಲ್‌ ಅವರು - ವಿಜಯಪುರ ಜಿಲ್ಲೆಯಲ್ಲಿ ಬೆಳೆದಿರುವ ತೋಟಗಾರಿಕಾ ಬೆಳೆಗಳನ್ನು ರಫ್ತು ಮಾಡಲು ಕಾರ್ಗೋ ವಿಮಾನಯಾನ ಆರಂಭಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಸ್‌.ಎ. ರಾಮದಾಸ್‌ ಅವರು - ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ ಅನುಷ್ಠಾನದಲ್ಲಿ ಉಂಟಾಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ಬಯಲು ಸೀಮೆಯ ಕೆಲವು ಜಿಲ್ಲೆಗಳಲ್ಲಿ ಎತ್ತಿನಹೊಳೆ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸಲು ಜಲಾಶಯ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಶೃಂಗೇರಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. 2 ೮/ :; 9) 10) 11) 12) 13) 14) 15) 16) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/tob.htm ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ಪಟ್ಟಣದಲ್ಲಿ ಸರ್ಕಾರಿ ಜಮೀನನ್ನು ಕಬಳಿಕೆ ಮಾಡಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ಮಾನ್ಕ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು ಶ್ರೀ ದೇವಾನಂದ್‌ ಘುಲಸಿ೦ಗ್‌ ಚವ್ಹಾಣ್‌ ಅವರು -ವಿಜಯಪುರ ಜಿಲ್ಲೆಯಲ್ಲಿ ನಡೆದಿರುವಂಥಹ ಅಪರಾಧ ಪ್ರಕರಣಗಳ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಎಂ.ಪಿ. ಕುಮಾರಸ್ವಾಮಿ, ಶ್ರೀ ಹೆಚ್‌.ಕೆ. ಕುಮಾರಸ್ವಾಮಿ ಹಾಗೂ ಇತರರು - ಕಸ್ತೂರಿ ರಂಗನ್‌ ವರದಿಯ ಪಾಲನೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಪಶ್ಚಿಮ ಘಟ್ಟದ ರೈತರು, ಕೃಷಿ ಕಾರ್ಮಿಕರು ಹಾಗೂ. ಮೂಲ ನಿವಾಸಿಗಳು ಆತಂಕಗೊಂಡಿರುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. ಶ್ರೀ ಜಿ. ಕರುಣಾಕರ ರೆಡ್ಡಿ ಅವರು - ಹರಪನಹಳ್ಳಿಯನ್ನು ಹೊಸದಾಗಿ ಜಿಲ್ಲಾ ಕೇ೦ದ್ರವನ್ನಾಗಿ ಘೋಷಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಜೆಎನ್‌. ಗಣೇಶ್‌ ಅವರು - ಕಂಫ್ಲಿ ವಿಧಾನಸಭಾ ಕ್ಷೇತ್ರವನ್ನು ಬಳ್ಳಾರಿ ಜಿಲ್ಲೆಗೆ ಸೇರಿಸಿರುವುದರಿಂದ ಜನ ಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಡಾ| ಕೆ. ಅನ್ನದಾನಿ ಅವರು - ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನಲ್ಲಿ ಅಪೂರ್ಣಗೊಂಡಿರುವ ಪೂರಿಗಾಲಿ ಸಮಗ್ರ ಹನಿ/ತುಂತುರು ನೀರಾವರಿ ಯೋಜನೆಯ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ನಗರದಲ್ಲಿ ಸರ್ಕಲ್‌ ಇನ್ಸಪೆಕ್ಟರ್‌ ಕಛೇರಿ ಹಾಗೂ ಗ್ರಾಮಾಂತರ ಪೊಲೀಸ್‌ ಠಾಣೆಯ ಕಛೇರಿಗಳ ಕಟ್ಟಡಗಳನ್ನು ನಿರ್ಮಿಸಲು ಅನುದಾನ ನೀಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ)ಗಮನ ಸೆಳೆಯುವುದು. ಶ್ರೀ ಎ.ಟಿ. ರಾಮಸ್ವಾಮಿ ಅವರು - ಚೆಸ್ಕಾಂ ವಿಭಾಗದ ರೈತರ ನೀರಾವರಿ ಪಂಪ್‌ ಸೆಟ್‌ ಗಳಿಗೆ | ಎದ್ಕುತ್‌ ಕಲ್ಪಿಸುವ ಕಾಮಗಾರಿಯ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿಪ) ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎಂಟನೇ ಅಧಿವೇಶನ ಹೂರಕ ಕಾರ್ಯಕಲಾಪಗಳ ಪಟ್ಟಿ ಬುಧವಾರ, ದಿನಾ೦ಕ 09ನೇ ಡಿಸೆಂಬರ್‌, 2020 (ಐಟಂ 5ರ ನಂತರ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) 1. ವಿತ್ತೀಯ ಕಾರ್ಯಕಲಾಪಗಳು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- 2020-21ನೇ ಸಾಲಿನ ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನಾ ವರದಿಯನ್ನು ಮಂಡಿಸುವುದು. 2.ಶಾಸನ ರಚನೆ 1 ವಿಧೇಯಕವನ್ನು ಮಂಡಿಸುವುದು . ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- 2020ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ 4) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಹಾಗೂ ವಿಧೇಯಕವನ್ನು ಮಂಡಿಸುವುದು. ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು . ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- 2020ನೇ ಸಾಲಿನ ಕರ್ನಾಟಕ ಧನವಿನಿಯೋಗ (ಸಂಖ್ಯೆ.4) ವಿಧೇಯಕವನ್ನು ಪರ್ಯಾಲೋಜಿಸಬೇಕೆಂದು ಸೂಚಿಸುವುದು; ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎಂಟನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ (2) ಬುಧವಾರ, ದಿನಾ೦ಕ 09ನೇ ಡಿಸೆಂಬರ್‌, 2020 (ಐಟಂ 6 ರ ನಂತರ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) 1. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು:- ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಮಾರ್ಚ್‌ 2019ಕ್ಕೆ ಕೊನೆಗೊಂಡ ವರ್ಷದ ಆರ್ಥಿಕ ಮತ್ತು ರಾಜಸ್ವ ವಲಯಗಳ ವರದಿಯನ್ನು (2020ನೇ ವರ್ಷದ ವರದಿ ಸಂಖ್ಯೆ-4) ಸಬೆಯ ಮುಂದಿಡುವುದು: 2. ಶಾಸನ ರಚನೆ 1 ವಿಧೇಯಕವನ್ನು ಮಂಡಿಸುವುದು ಶ್ರೀ ಪ್ರಭು ಚವ್ಹಾಣ್‌ (ಮಾನ್ಯ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಸಚಿವರು) ಅವರು:- Nu ತು ಅ) 2020ನೇ ಸಾಲಿನ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು; ಆ) ಹಾಗೂ ಎಧೇಯಕವನ್ನು ಮಂಡಿಸುವುದು. I. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು. 1. ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) 2020ನೇ ಸಾಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವಿಧೇಯಕಕ್ಕೆ ಜಂಟಿ ಪರಿಶೀಲನಾ ಸಮಿತಿಯು ಮಾಡಿರುವ ಶಿಫಾರಸ್ಸುಗಳ ರೀತ್ಯಾ ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. Dh -:2ಷಃ- 2. ಶ್ರೀ ಅರಬೈಲ್‌ ಶಿವರಾಂ ಹೆಬ್ಬಾರ್‌ (ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ (ಎರಡನೇ ಛಿ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ಅಂಗೀಕರಿಸಬೇಕೆಂದು ಸೂಚಸುವುದು. 3. ಶ್ರೀ ಪ್ರಭು ಚವ್ಹಾಣ್‌ (ಮಾನ್ಯ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಸಚಿವರು) ಅವರು:- ಅ) 2020ನೇ ಸಾಲಿನ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎಂಟನೇ ಅಧಿವೇಶನ ಪೂರಕ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 10ನೇ ಡಿಸೆಂಬರ್‌, 2020 (ಐಟಂ 1ರ ನಂತರ ಈ ಕೆಳಕಂಡ ವಿಷಯಗಳನ್ನು ಸೇರಿಸಿಕೊಳ್ಳತಕ್ಕದ್ದು) 1. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಕಾರ್ಯದರ್ಶಿಯವರು:-- ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಸಭೆಯ ಮುಂದಿಡುವುದು. 2. ಶಾಸನ ರಚನೆ ಎಧೇಯಕವನ್ನು ಪುನರ್‌ ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಎಸ್‌.ಟಿ. ಸೋಮಶೇಖರ್‌ (ಮಾನ್ಯ ಸಹಕಾರ ಸಚಿವರು) ಅವರು:- ಅ) ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಪುನರ್‌ ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪು ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm ಕರ್ನಾಟಕ ವಿಧಾನಸಭೆ (15ನೇ ವಿಧಾನಸಭೆ) ಎಂಟನೇ ಅಧಿವೇಶನ ಕಾರ್ಯಕಲಾಪಗಳ ಪಟ್ಟಿ ಗುರುವಾರ, ದಿನಾಂಕ 10ನೇ ಡಿಸೆಂಬರ್‌, 2020 (ಸಮಯ: ಬೆಳಿಗ್ಗೆ 10.30 ಗಂಟೆಗೆ) 1. ಶಾಸನ ರಚನೆ ವಿಧೇಯಕವನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು ಶ್ರೀ ಬಿ.ಎಸ್‌. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:- ಅ) ಕರ್ನಾಟಕ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿಯು ಶಿಫಾರಸ್ಸು ಮಾಡಿರುವಂತೆ 2020ನೇ ಸಾಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು; ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು. ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು ನಾಲ್ಕನೇ ಪಟ್ಟಿ ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ; ನಾಲ್ಕನೇ ಪಟ್ಟ 3. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಪಟ್ಟಿಯ ರೀತ್ಯಾ ಹ ಲೆ 1) 2) 3) 1) 4. ವರದಿಗಳನ್ನೊಪ್ಪಿಸುವುದು ಶ್ರೀ ಆನಂದ್‌ ಅಲಿಯಾಸ್‌ ವಿಶ್ಠನಾಥ್‌ ಚಂದ್ರಶೇಖರ ಮಾಮನಿ (ಮಾನ್ಯ ಉಪ ಸಭಾಧ್ಯಕ್ಷರು ಹಾಗೂ ಅಧ್ಯಕ್ಷರು, ಖಾಸಗಿ ಸದಸ್ಯರುಗಳ ವಿಧೇಯಕ ಹಾಗೂ ನಿರ್ಣಯಗಳ ಸಮಿತಿ) ಅವರು 2020-21ನೇ ಸಾಲಿನ ಕರ್ನಾಟಕ ಖಾಸಗಿ ಸದಸ್ಯರುಗಳ ವಿಧೇಯಕ ಹಾಗೂ ನಿರ್ಣಯಗಳ ಸಮಿತಿಯ ಮೊದಲನೇ ವರದಿಯನ್ನೊಪ್ಪಿಸುವುದು. ಶ್ರೀ ಸಾ.ರಾ. ಮಹೇಶ್‌ (ಅಧ್ಯಕ್ಷರು, ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ) ಅವರು 2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಮುಂದಿಡಲಾದ ಕಾಗದ ಪತ್ರಗಳ ಸಮಿತಿಯ 36ನೇ ವರದಿಯನ್ನೊಪ್ಪಿಸುವುದು ಹಾಗೂ ವರದಿಯ ಬಗ್ಗೆ ಹೇಳಿಕೆ. ದಿನಾಂಕ:09.12.2020 ರಂದು ಒಪ್ಪಿಸಲಾಗಿರುವ 2019-20 ಮತ್ತು 2020-21ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ 49ನೇ ವರದಿಯ ಮೇಲೆ ಸಮಿತಿಯ ಅಧ್ಯಕ್ಷರಾದ ಶ್ರೀ ಎಸ್‌. ಕುಮಾರ್‌ ಬ೦ಗಾರಪ್ಪ ಅವರಿಂದ ಹೇಳಿಕೆ. 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ ಶ್ರೀಯುತರುಗಳಾದ ಸಿದ್ದರಾಮಯ್ಯ, ಡಾ: ಜಿ. ಪರಮೇಶ್ವರ್‌, ಕೃಷ್ಣ ಬೈರೇಗೌಡ, ಈಶ್ವರ ಖಂಡ್ರೆ, ಪ್ರಿಯಾಂಕ್‌ ಖರ್ಗೆ, ತನ್ಹೀರ್‌ ಸೇಠ್‌ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ನೆರೆಹಾವಳಿಯಿಂದ ಸಂಕಷ್ಟಕ್ಕೊಳಗಾಗಿರುವವರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ನಡೆದ ಚರ್ಚೆಗೆ ಸರ್ಕಾರದ ಉತ್ತರ. 31 ss 2) ತಿ) 4) 5) 6) 7) -13:- ಶ್ರೀಯುತರುಗಳಾದ ವಿ. ಸುನಿಲ್‌ ಕುಮಾರ್‌, ಲಾಲಾಜಿ ಆರ್‌. ಮೆಂಡನ್‌ ಹಾಗೂ ಸಂಜೀವ್‌ ಮಠಂದೂರು ಅವರುಗಳು - ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಂಗ್ರಹಣೆ ಕೊರತೆಯಿಂದಾಗಿ ನೀರು ಪೋಲಾಗುತ್ತಿರುವುದನ್ನು ತಡೆಗಟ್ಟಲು ಪಶ್ಚಿಮ ವಾಹಿನಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಕೆ.ಎಸ್‌. ಲಿಂಗೇಶ್‌, ಹೆಚ್‌.ಕೆ. ಕುಮಾರಸ್ವಾಮಿ ಮತ್ತು ಆರ್‌. ಮಂಜುನಾಥ್‌ ಅವರುಗಳು - ಹೇಮಾವತಿ/ಯಗಚಿ/ವಾಟಿಹೊಳೆ ಜಲಾಶಯ ನಿರ್ಮಾಣಕ್ಕಾಗಿ ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಜಮೀನು ಮಂಜೂರು ಮಾಡುವ ವಿಚಾರದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಅಧಿಕಾರಿ/ನೌಕರರ ವಿರುದ್ದ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಡಾ: ಕೆ. ಅನ್ನದಾನಿ, ಶ್ರೀಯುತರುಗಳಾದ ಹೆಚ್‌.ಡಿ. ರೇವಣ್ಣ ಕೆ.ಎಸ್‌. ಲಿಂಗೇಶ್‌, ಎ.ಟಿ. ರಾಮಸ್ವಾಮಿ ಆರ್‌. ಮಂಜುನಾಥ್‌ ಹಾಗೂ ಇತರರು - ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎನ್‌. ಮಹೇಶ್‌, ಎಂ.ಪಿ ಕುಮಾರಸ್ವಾಮಿ ಮತ್ತು ಡಾ: ಕೆ. ಅನ್ನದಾನಿ ಅವರುಗಳು : - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಭೂ ಮಂಜೂರಾತಿ ಮಾಡುವುದಕ್ಕೆ ಸಂಬಂಧಿಸಿದ ಕಾಯ್ದೆಗೆ ಅಗತ್ಯ ತಿದ್ದುಪಡಿ ಮಾಡುವ ಬಗ್ಗೆ ಪಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎನ್‌. ಮಹೇಶ್‌, ಎಂ.ಪಿ ಕುಮಾರಸ್ವಾಮಿ ಮತ್ತು ಡಾ: ಕೆ. ಅನ್ನದಾನಿ ಅವರುಗಳು - ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರುಗಳನ್ನು ಖಾಯಂಗೊಳಿಸುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. ಶ್ರೀಯುತರುಗಳಾದ ಎನ್‌. ಮಹೇಶ್‌, ಎಂ.ಪಿ ಕುಮಾರಸ್ಸಾಮಿ ಮತ್ತು ಡಾ: ಕೆ. ಅನ್ನದಾನಿ ಅವರುಗಳು - ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವಿಲ್ಲದೆ ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ. “dl. 2) 3) 4) ೨) 6) 1) 6. ಗಮನ ಸೆಳೆಯುವ ಸೂಚನೆಗಳು ಶ್ರೀ ಎಂ.ಪಿ. ಕುಮಾರಸ್ವಾಮಿ, ಶ್ರೀ ಹೆಚ್‌.ಕೆ. ಕುಮಾರಸ್ಪಾಮಿ ಹಾಗೂ ಇತರರು - ಕಸ್ತೂರಿ ರಂಗನ್‌ ವರದಿಯ ಪಾಲನೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಪಶ್ಚಿಮ ಘಟ್ಟದ ರೈತರು, ಕೃಷಿ ಕಾರ್ಮಿಕರು ಹಾಗೂ ಮೂಲ ನಿವಾಸಿಗಳು ಆತಂಕಗೊಂಡಿರುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌. ಕುಮಾರ ಬಂಗಾರಪ್ಪ ಅವರು - ಸೊರಬ ತಾಲ್ಲೂಕಿನ ಕಚವಿ ಏತ ನೀರಾವರಿ ಯೋಜನೆಯ ಕಳಪೆ ಕಾಮಗಾರಿಯ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಶೀ ಎ.ಎಸ್‌. ಜಯರಾಮ್‌ (ಮಸಾಲ ಜಯರಾಮ್‌) ಅವರು - ತುರುವೇಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಗರ್‌ ಹುಕುಂ ಸಮಿತಿಗೆ ಅರ್ಜಿ ಸಲ್ಲಿಸಿರುವ ರೈತರಿಗೆ ಜಮೀನು ಮಂಜೂರು ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ವೆಂಕಟರಾವ್‌ ನಾಡಗೌಡ ಅವರು - ಸಿಂಧನೂರು ನಗರಸಭೆ ವ್ಯಾಪ್ತಿಯ ಶಿವಜ್ಯೋತಿ ನಗರದ ಖಾಸಗಿ ಬಡಾವಣೆಯಲ್ಲಿ ಅನಧಿಕೃತವಾಗಿ ಯು.ಜಿ ಡಿ ಕಾಮಗಾರಿಯನ್ನು ಕೈಗೊಂಡಿರುವ ಬಗ್ಗೆ ಮಾನ್ಯ ನಗರಾಭಿವೃದ್ದಿ ಸಚಿವರ ಗಮನ ಸೆಳೆಯುವುದು. ಶ್ರೀ ರವೀಂದ್ರ ಶ್ರೀಕಂಠಯ್ಯ ಅವರು - ಆಶಾ ಕಾರ್ಯಕರ್ತೆಯರಿಗೆ ಸೇವಾ ಭದ್ರತೆ ನೀಡುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಯಶವಂತರಾಯಗೌಡ ವಿಠ್ಠಲಗೌಡ ಹಾಟೀಲ್‌ ಅವರು - ವಿಜಯಪುರ ಜಿಲ್ಲೆಯಲ್ಲಿ ಬೆಳೆದಿರುವ ತೋಟಗಾರಿಕಾ ಬೆಳೆಗಳನ್ನು ರಫ್ತು ಮಾಡಲು ಕಾರ್ಗೋ ವಿಮಾನಯಾನ ಆರಂಭಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಶ್ರೀ ಎಸ್‌.ಎ. ರಾಮದಾಸ್‌ ಅವರು - ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ ಅನುಷ್ಠಾನದಲ್ಲಿ ಉಂಟಾಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಹೆ) 8) 9) 10) 11) 12) 13) 14) 15) 16) ಶ್ರೀ ಎನ್‌.ಹೆಚ್‌. ಶಿವಶಂಕರ ರೆಡ್ಡಿ ಅವರು - ಬಯಲು ಸೀಮೆಯ ಕೆಲವು ಜಿಲ್ಲೆಗಳಲ್ಲಿ ಎತ್ತಿನಹೊಳೆ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸಲು ಜಲಾಶಯ ನಿರ್ಮಾಣ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಟಿ.ಡಿ. ರಾಜೇಗೌಡ ಅವರು - ಶೃಂಗೇರಿ ವಿಧಾನಸಭಾ ಕ್ಷೇತದ ಗಾಮೀಣ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎನ್‌. ಸುಬ್ಬಾರೆಡ್ಡಿ ಅವರು - ಬಾಗೇಪಲ್ಲಿ ಪಟ್ಟಣದಲ್ಲಿ ಸರ್ಕಾರಿ ಜಮೀನನ್ನು ಕಬಳಿಕೆ ಮಾಡಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು ಶ್ರೀ ದೇವಾನಂದ್‌ ಘುಲಸಿ೦ಗ್‌ ಚವ್ಹಾಣ್‌ ಅವರು -ವಿಜಯಪುರ ಜಿಲ್ಲೆಯಲ್ಲಿ ನಡೆದಿರುವಂಥಹ ಅಪರಾಧ ಪ್ರಕರಣಗಳ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಜಿ. ಕರುಣಾಕರ ರೆಡ್ಡಿ ಅವರು - ಹರಪನಹಳ್ಳಿಯನ್ನು ಹೊಸದಾಗಿ ಜಿಲ್ಲಾ ಕೇಂದವನ್ನಾಗಿ ಘೋಷಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯುವುದು. ಶ್ರೀ ಜೆ.ಎನ್‌. ಗಣೇಶ್‌ ಅವರು - ಕಂಫ್ಲಿ ವಿಧಾನಸಭಾ ಕ್ರೇತ್ರವನ್ನು ಬಳ್ಳಾರಿ ಜಿಲ್ಲೆಗೆ ಸೇರಿಸಿರುವುದರಿಂದ ಜನ ಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಡಾ| ಕೆ. ಅನ್ನದಾನಿ ಅವರು - ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನಲ್ಲಿ ಅಪೂರ್ಣಗೊಂಡಿರುವ ಪೂರಿಗಾಲಿ ಸಮಗ್ರ ಹನಿ/ತುಂತುರು ನೀರಾವರಿ ಯೋಜನೆಯ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಜಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಡಿ. ರೇವಣ್ಣ ಅವರು - ಹೊಳೆನರಸೀಪುರ ನಗರದಲ್ಲಿ ಸರ್ಕಲ್‌ ಇನ್ಸಪೆಕ್ಟರ್‌ ಕಛೇರಿ ಹಾಗೂ ಗ್ರಾಮಾಂತರ ಪೊಲೀಸ್‌ ಠಾಣೆಯ ಕಛೇರಿಗಳ ಕಟ್ಟಡಗಳನ್ನು ನಿರ್ಮಿಸಲು ಅನುದಾನ ನೀಡುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ)ಗಮನ ಸೆಳೆಯುವುದು. ` ಶ್ರೀ ಎ.ಟಿ. ರಾಮಸ್ಥಾಮಿ ಅವರು - ಚೆಸ್ಕಾಂ ವಿಭಾಗದ ರೈತರ ನೀರಾವರಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಕಲ್ಪಿಸುವ ಕಾಮಗಾರಿಯ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. ಇ ಈ/ .. 17 18) 19) 20) 20 22) 23) 24) 25) ಶೀ ಯುಟಿ. ಅಬ್ದುಲ್‌ ಖಾದರ್‌ ಅವರು -ಇರಾಜದಲಿಿ ಕಿಶಿಯನ್‌ ಅಭಿವೃದ್ಧಿ ನಿಗಮವನ್ನು ತ್‌ ಜ್ರ ಯು ವಜ ಸ್ಥಾಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 4 ಶ್ರೀ ಬಸನಗೌಡ ದದ್ದಲ ಅವರು - ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಾರಾಯಣಪುರ ಬಲದಂಡೆ ಕಾಮಗಾರಿಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಭೂ-ಪರಿಹಾರ ನೀಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಜಿವರ ಗಮನ ಸೆಳೆಯುವುದು. ಶ್ರೀ ಎಲ್‌. ನಾಗೇಂದ್ರ ಅವರು - ಮೈಸೂರು ನಗರದಲ್ಲಿರುವ ಲ್ಯಾನ್ಸ್‌ಡೌನ್‌ ಬಿಲ್ಲಿಂಗ್‌ ಹಾಗೂ ದೇವರಾಜ ಮಾರುಕಟ್ಟೆ ಕಟ್ಟಡಗಳನ್ನು ಅಭಿವೃದ್ಧಿಗೊಳಿಸುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. | ಡಾ| ಹೆಚ್‌.ಡಿ. ರಂಗನಾಥ್‌ ಅವರು - ಕುಣಿಗಲ್‌ ತಾಲ್ಲೂಕು ಹೇಮಾವತಿ ನಾಲೆ ನೀರನ್ನು ಸಮರ್ಪಕವಾಗಿ ಹಂಚಿಕೆ ಮಾಡಲು ಲಿಂಕ್‌ ಕೆನಾಲ್‌ ನಿರ್ಮಿಸುವ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಪ್ರಿಯಾಂಕ ಖರ್ಗೆ ಅವರು - ಕಲ್ಯಾಣ ಕರ್ನಾಟಕ ವಿಭಾಗಕ್ಕೆ ಕೆ.ಎಸ್‌.ಐ.ಎಸ್‌.ಎಫ್‌. ಬ್ಯಾಟಾಲಿಯನ್‌ ಸೃಜಿಸುವ ಬಗ್ಗೆ ಮಾನ್ಯ ಗೃಹ ಸಚಿವರ ಗಮನ ಸೆಳೆಯುವುದು. ಶ್ರೀ ಟಿ. ರಘುಮೂರ್ತಿ ಅವರು - ಚಳ್ಳಕೆರೆ ನಗರದಲ್ಲಿ ಮೂರನೇ ಹಂತದ ನಗರೋತ್ಥಾನ ಯೇಜನ ಬಾಕಿ ಇರುವ ಕಾಮಗಾರಿಗಳು ಸ್ಥಗಿತಗೊಂಡಿರುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಎ. ರಾಮಚಂದ್ರ ಅವರು - ಜಗಳೂರು ವಿಧಾನಸಭಾ ಕ್ಷೇತ್ರದ ಕುಡಿಯುವ ನೀರಿನ ಯೋಜನೆಗೆ ಅನುದಾನ ಮಂಜೂರು ಮಾಡುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ದುರ್ಯೋಧನ ಐಹೊಳೆ ಮಹಾಲಿಂಗಪ್ಪ ಅವರು - ರಾಯಭಾಗ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮೀನುಗಾರಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ನಿವೇಶನಗಳನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಡೆದುಕೊಂಡಿರುವ ಖಾಸಗಿ ವ್ಯಕ್ತಿಗಳಿಂದ ವಶಪಡಿಸಿಕೊಳ್ಳುವ ಬಗ್ಗೆ ಹಾಗೂ ನಕಲಿ ದಾಖಲೆ ಸೃಷ್ಟಿಸಲು ಸಹಕರಿಸಿರುವ ಅಧಿಕಾರಿ/ನೌಕರರುಗಳ ಎರುದ್ಧ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಸಜಿವರ ಗಮನ ಸೆಳೆಯುವುದು. ಶ್ರೀ ಈ. ತುಕಾರಾಮ್‌ ಅವರು - ಸರ್ಕಾರಿ ಜಮೀನನ್ನು ರೈತರಿಗೆ ಹಾಗೂ ಬಡವರಿಗೆ ಹಂಚಲು ಬಗರ್‌ ಹುಕುಂ ಸಮಿತಿಗೆ ನಿರ್ದೇಶನ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ rs ಸ 26) 27) 28) 29) 30) 31) 32) 33) ಡಾ॥ ಕೆ. ಶ್ರೀನಿವಾಸ ಮೂರ್ತಿ ಅವರು - ನೆಲಮಂಗಲ ವಿಧಾನಸಭಾ ಕ್ಷೇತ್ರದ ಮೋಟಗಾನಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಭಾಟನೆ ಹಾಗೂ ಸಿಬ್ಬಂದಿ ನೇಮಕಾತಿಯ ಬಗ್ಗೆ ಆರೋಗ್ಯ ಮತ್ತು ಕುಟುಂಬ "ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ತನೀರ್‌ ಸೇಠ್‌ ಅವರು - ಮೈಸೂರು ನಗರ ಕಲ್ಕಾಣಗಿರಿ ಬಡಾವಣೆಯಲ್ಲಿರುವ ಕೇಂದ್ರ ಸರ್ಕಾರದ ಬೀಡಿ ಕಾರ್ಮಿಕರ ಆಸ್ಪತ್ರೆಯನ್ನು ಆರೋಗ್ಯ ಮತ್ತು ಕುಟುಂಬ ಇಲಾಖೆಗೆ ಹಸ್ತಾಂತರಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆಯುವುದು. ಶ್ರೀ ಲಾಲಾಜಿ ಆರ್‌. ಮೆಂಡನ್‌ ಅವರು - ಕಿವುಡ ಮತ್ತು ಮೂಕ ಮಕ್ಕಳ ವಿಶೇಷ ಶಾಲೆಯ ನಿವೃತ್ತ ಶಿಕ್ಷಕರುಗಳಿಗೆ ಪಿಂಚಣಿ ನೀಡುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ. ಸಚಿವರ ಗಮನ ಶ್ರೀ ಸಿ.ಎಂ. ನಿಂಬಣ್ಣವರ್‌ ಅವರು - ಕಲಘಟಗಿ ತಾಲ್ಲೂಕಿನಲ್ಲಿ ಆನೆ ಹಾವಳಿಯನ್ನು ತಪ್ಪಿಸಲು ಅರಣ್ಯದಂಚಿನಲ್ಲಿ ಆನೆ ಕ್ಯಾಂಪ್‌ಗಳನ್ನು ನಿರ್ಮಿಸುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. ಶ್ರೀ ಶರತ್‌ ಕುಮಾರ್‌ ಬಚ್ಚೇಗೌಡ ಅವರು -ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅಕಾಲಿಕ ಮಳೆ ಮತ್ತು ಸೈಕ್ಟೋನ್‌ನಿ೦ದಾಗಿ ರಬ್ಬಿ ಬೆಳೆ ನಾಶವಾಗಿ ಸಂಕಷ್ಟಕ್ಕೀಡಾಗಿರುವ ರೈತರಿಗೆ ಪರಿಹಾರ ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಸಿ.ಎನ್‌. ಬಾಲಕೃಷ್ಣ ಅವರು - ನಾಗಮಂಗಲ ಶಾಖಾ ನಾಲೆಯಿಂದ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು. ಶ್ರೀ ಸುರೇಶ್‌ ಗೌಡ ಅವರು - ನಾಗಮಂಗಲ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಿದವರಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಸಚಿವರ ಗಮನ ಸೆಳೆಯುವುದು. ಶ್ರೀ ಹ್ಯಾರಿಸ್‌ ಎನ್‌.ಎ. ಅವರು - ಬೆಂಗಳೂರು ನಗರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ವಾಹನ ತೇನ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು. 87 ಸ 34) 35) 36) 37 38) 39) 40) 41) -18:- ಶ್ರೀ ಎಲ್‌.ಎ. ರವಿಸುಬ್ರಮಣ್ಯ ಅವರು - ಬೆಂಗಳೂರು ನಗರ ವ್ಯಾಪ್ತಿಯ ಹಿರಿಯ ನಾಗರೀಕರ, ವೃದ್ಧಾಪ್ಯ, ಅಂಗವಿಕಲರ, ವಿಧವಾ ಹಾಗೂ ಇತರೆ ಸಾಮಾಜಿಕ ಭದತೆಗಳ ಪಿಂಚಣಿಗಳ ಬಾಕಿ ಮೊತ್ತವನ್ನು ಪಾವತಿ ಮಾಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಎಸ್‌.ಆರ್‌. ಶ್ರೀನಿವಾಸ್‌ (ವಾಸು) ಅವರು - ಗುಬ್ಬಿ ವಿಧಾನಸಭಾ ಕ್ಷೇತದ ವ್ಯಾಪ್ತಿಯಲ್ಲಿನ ವಿವಿಧ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚೆವರ ಗಮನ ಸೆಳೆಯುವುದು. ಶ್ರೀ ಎಂ. ಚಂದ್ರಪ್ಪ ಅವರು - ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಗಂಗಾ ಕಲ್ಕಾಣ ಯೋಜನೆಯಡಿ ಕೊರೆದಿರುವ ಕೊಳವೆಬಾವಿಗಳಿಗೆ ಪಂಪ್‌ ಸೆಟ್‌ ಅಳವಡಿಸದಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಸಜಿವರ ಗಮನ ಸೆಳೆಯುವುದು. ಡಾ। ವೇದವ್ಯಾಸ ಕಾಮತ್‌ ಅವರು - ಉಡುಪಿ ಜಿಲ್ಲೆಯಲ್ಲಿ ದೋಣಿ ದುರಂತಕ್ಕೆ ಒಳಗಾಗಿ ಮೃತಪಟ್ಟ ಕುಟುಂಬದವರಿಗೆ ಹೆಚ್ಚಿನ ಪರಿಹಾರ ನೀಡುವ ಬಗ್ಗೆ ಮಾನ್ಯ ಮುಜರಾಯಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ಗಮನ ಸೆಳೆಯುವುದು. ಶ್ರೀಯುತರುಗಳಾದ ಹೆಚ್‌.ಕೆ. ಕುಮಾರಸ್ಸಾಮಿ, ಹೆಚ್‌.ಡಿ ರೇವಣ್ಣ ಹಾಗೂ ಇತರರು - ಹೇಮಾವತಿ ಜಲಾಶಯ ನಿರ್ಮಾಣಕ್ಕಾಗಿ ಹಾಸನ ಜಿಲ್ಲೆ ಹಳ್ಳಿ ಮೈಸೂರು ಹೋಬಳಿಯ ನಿಡುವಣಿ ಗ್ರಾಮದಲ್ಲಿ ವಶಪಡಿಸಿಕೊಂಡಿರುವ ಭೂಮಿಗೆ ಹೆಚ್ಚಿನ ಪರಿಹಾರವನ್ನು ನೀಡುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಕೆ.ಎಸ್‌. ಲಿಂಗೇಶ್‌ ಅವರು - ಹೇಮಾವತಿ/ಯಗಚಿ/ವಾಟೆಹೊಳೆ ಜಲಾಶಯ ನಿರ್ಮಾಣಕ್ಕಾಗಿ ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಮೀಸಲಿರಿಸಿದ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ, ಸಂತ್ರಸ್ಟರಲ್ಲದವರಿಗೆ ಮಂಜೂರು ಮಾಡಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು. ಶ್ರೀ ಅಮೃತ್‌ ಅಯ್ಯಪ್ಪ ದೇಸಾಯಿ ಅವರು - ಧಾರವಾಡ ತಾಲ್ಲೂಕು ಸೈದಾಪುರ ಗ್ರಾಮದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದ ಮೃತಪಟ್ಟವರಿಗೆ ಪರಿಹಾರ ನೀಡುವ ಬಗ್ಗೆ ಹಾಗೂ ಈ ಪ್ರಕರಣದ ತನಿಖಾ ವರದಿಯ ಕಡತವನ್ನು ಸಂರಕ್ಷಿಸುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು. ಶ್ರೀ ಹೆಚ್‌.ಕೆ. ಕುಮಾರಸ್ಟಾಮಿ ಅವರು - ಮಲೆನಾಡು ಪ್ರದೇಶದಲ್ಲಿ ಆನೆ ಹಾವಳಿಯಿಂದ ಉಂಟಾಗಿರುವ ಬೆಳೆ ಹಾನಿಗೆ ಪರಿಹಾರ ನೀಡುವ ಬಗ್ಗೆ ಮಾನ್ಯ ಅರಣ್ಯ ಸಚಿವರ ಗಮನ ಸೆಳೆಯುವುದು. ೨ /.. -10:- 7. ಖಾಸಗಿ ಸದಸ್ಕರ ಕಾರ್ಯಕಲಾಪಗಳು ನಿರ್ಣಯಗಳು ಶ್ರೀ ಅಭಯ ಪಾಟೀಲ ಅವರು ದಿನಾಂಕ: 19.03.2020 ರಂದು ಮಂಡಿಸಿರುವ ಈ ಕೆಳಕಂಡ ನಿರ್ಣಯಗಳ ಬಗ್ಗೆ ಚರ್ಚೆ: 1) 2) ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು. http://kla.kar.nic.in/assembly/lob/lob.htm “ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ಪರಿಸರದಲ್ಲಿ ಹಲವಾರು ಶೈಕ್ಷಣಿಕ ವಿದ್ಮಾಸಂಸ್ಥಿಗಳಿದ್ದು, ಇಲ್ಲ ಹೆಚ್ಚಿನ ಸ೦ಿಖ್ಯೆಯಲ್ಲಿ ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗಿದ್ದು ಉದ್ಯೋಗವನ್ನು "ಅರಸಿ ಬೇರ, ಬೇರೆ "ದೇಶಕ್ಕೆ ಹಾಗೂ ದೇಶದ ವಿವಿಧ ರಾಜ್ಯಗಳಿಗೆ ವಲಸೆ ಹೋಗುತ್ತಿದ್ದಾರೆ. ಇದನ್ನು ತಪ್ಪಿಸಲು ಹಾಗೂ ಉತ್ತರ ಕರ್ನಾಟಕ ಸಮಗ್ರ ಅಭಿವ್ಯ ದಿಗಾಗಿ ವಿವಿಧ ತಾಂತ್ರಿಕ "ಹಾಗೂ ಎಲೆಕ್ಟಿಕಲ್‌" & ಎಲೆಕ್ಟಾನಿಕ್ಸ್‌ ಜವಳಿ & ಕೈಗಾರಿಕಾ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಲು ವಿವಿಧ ಬಗೆಯ ವೈಜ್ಞಾನಿಕ “ನಾಗೂ ಆಧುನಿಕ ತಾಂತ್ರಿಕತೆಯನ್ನು ಹೊಂದಿರುವ ದೇಶದಲ್ಲಿಯೇ ಜಟ ರೀತಿಯಲ್ಲಿ ಐ.ಟಿ. ಪಾರ್ಕ್‌ ಸ್ಥಾಪಿಸುವುದು "ಅವಶ್ಯಕವಾಗಿದೆ. ಕಾರಣ "ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ :4ಕ್ಕೆ ಹೊಂದಿಕೊಂಡಿರುವ "ಳಗಾವಿ ಗ್ರಾಮದ ಸರ್ವೆ ನಂ.1304 ರಿಂದ “349 ರಲ್ಲಿರುವ ಒಟ್ಟು 745 ಎಕರೆಯಷ್ಟು ರಾಜ್ಯ ಸರ್ಕಾರಕ್ಕೆ ಸೇರಿರುವ, ಈ ಜಮೀನಿನಲ್ಲಿ ಮಾದರಿ ಬಹು ತಾಂತ್ರಿಕ "ಐ.ಟಿ. ಪಾರ್ಕ್‌ನ್ನು ಸ್ವಾಪಿಸಲು ರಾಜ್ಯ ಸರ್ಕಾರವು ಕೂಡಲೇ ಕ್ರಮ "ಕೈಗೊಳ್ಳಬೇಕೆಂದು ಈ ಸದನವು ಒತ್ತಾಯಿಸುತ್ತದೆ. » “ಭಾರತ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಗಣ್ಯ ವ್ಯಕ್ತಿಗಳ ಹಾಗೂ ಅವರ ಐತಿಹಾಸಿಕ ಸ್ಮಾರಕಗಳನ್ನು ನಿರ್ಮಿಸುವ ಮುಖಾಂತರ ಇಂದಿನ ಯುವ ಪೀಳಿಗೆಗೆ ಅದನ್ನು ಪರಿಚಯಿಸುವುದು ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದ್ದು, ಇದರಿ೦ದ ಮುಂಬರುವ ಹಾಗೂ ಇತ್ತೀಚಿನ ಪೀಳಿಗೆಗೆ ದೇಶಾಭಿಮಾನ ಹಾಗೂ ದೇಶದ ಸಂಸ್ಕೃತಿ, ಸಂಸ್ಕಾರ, ಗೌರವ ಹೆಚ್ಚಿಸಬಹುದಾಗಿದೆ. ಆದ್ದರಿಂದ ವೀರ ಯೋಧರುಗಳು, ಸಾಹಿತಿಗಳು, ವಿಜ್ಞಾನಿಗಳು, ಕವಿಗಳು, ಸ್ವತಂತ್ರ ಭಾರತಕ್ಕೆ ಹೋರಾಟ ಮಾಡಿರುವ ಕರ್ಮಭೂಮಿ, ಜೀವನ ಶೈಲಿ, ಶೈಕ್ಷಣಿಕ ಕ್ಷಣಗಳು, ದೇಶಕ್ಕಾಗಿ ಹೋರಾಟ ಮಾಡಿ ಪ್ರಾಣ ತೆತ್ತಿರುವ ಅವಿಸ್ಮರಣೀಯ ಕ್ಷಣಗಳು ಮುಂತಾದ ವಿವಿಧ ಬಗೆಯ ಸ್ಮಾರಕಗಳ ಪ್ರತಿರೂಪಗಳ ಪಳುವಳಿಕೆಗಳನ್ನು ಒಂದೇ ಪರಿಸರದಲ್ಲಿ ಸ್ಥಾಪಿಸುವುದರಿಂದ ಇಂದಿನ ಯುವಕರಲ್ಲಿ ದೇಶಾಭಿಮಾನವನ್ನು "ಹೆಚ್ಚಿಸುವುದರ ಜೊತೆಗೆ ರಾಜ್ಯದ ಗಡಿ ಭಾಗ ಹಾಗೂ ಉತ್ತರ ಕರ್ನಾಟಕದ ಕೇಂದ್ರ ಬಿಂದುವಾಗಿರುವ ಬೆಳಗಾವಿಯನ್ನು ಮಾದರಿ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಬಹುದಾಗಿದೆ. ಕಾರಣ ಬೆಳಗಾವಿ ತಾಲ್ಲೂಕಿನ ಮಚ್ಚೆ ಗ್ರಾಮದ ಸರ್ವೆ ನಂ.559, 560, 561, ಹಾಗೂ 593 ರಲ್ಲಿರುವ ಸುಮಾರು 317 ಎಕರೆಯಷ್ಟು ಸರ್ಕಾರಿ ಜಮೀನಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಂಯುಕ್ತ ಅನುದಾನದಲ್ಲಿ ಐತಿಹಾಸಿಕ ಸ್ಮಾರಕಗಳ ಮಾದರಿಗಳನ್ನು (೧ಪ್ಲಿಕಾಗಳನು )) ನಿರ್ಮಿಸಬೇಕೆಂದು ಈ ಸದನವು ಒತ್ತಾಯಿಸುತ್ತದೆ.” ಎಂ.ಕೆ. ವಿಶಾಲಾಕ್ಷಿ ಕಾರ್ಯದರ್ಶಿ(ಪ್ರ ಕರ್ನಾಟಕ ವಿಧಾನಸಭೆ ಸಂಖ್ಯೆ:ಕವಿಸಸ/ಶಾರಶಾ/18/2018-20 ವಿಧಾನಸಭೆ ಸಚಿವಾಲಯ, ವಿಧಾನ ಸೌಧ, ಬೆಂಗಳೂರು. ದಿನಾಂಕ; 23.11.2020. ಮಾನ್ಯರೆ, ವಿಷಯ: ಕರ್ನಾಟಕ ವಿಧಾನಸಭೆಯ ಅಧಿವೇಶನದ ದಿನಾಂಕ ಮತ್ತು ಸಮಯದ ಬಗ್ಗೆ. ತೇ ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಛೇದ 1741ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ಕರ್ನಾಟಕ ವಿಧಾನಸಭೆಯು ಸೋಮವಾರ, ದಿನಾಂಕ: 7ನೇ ಡಿಸೆಂಬರ್‌, 2020ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಿರುತ್ತಾರೆಂದು ತಮಗೆ ತಿಳಿಸಲಿಚ್ಛಿಸುತ್ತೇನೆ. ಆದುದರಿಂದ, ಸದರಿ ಸಭೆಗೆ ತಾವು ಹಾಜರಾಗಬೇಕೆಂದು ಕೋರುತ್ತೇನೆ. ತಮ್ಮ ವಿಶ್ವಾಸಿ, Kk ರಿ ಓಟು (ಎಂ.ಕೆ. ವಿಶಾಲಾಕ್ಷಿ) ಕಾರ್ಯದರ್ಶಿ(ಪು, ಚ ಕರ್ನಾಟಕ ವಿಧಾನಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. ಪ್ರತಿಗಳು: 1. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆ೦ಗಳೂರು. 2. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶಿಗಳಿಗೆ. ಬೆಂಗಳೂರು. 3. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 4, ಭಾರತ ಸರ್ಕಾರದ ಸಂಸದೀಯ ಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 5. ಭಾರತ ಸರ್ಕಾರದ ಗೃಹ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 6. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. 7. ಮಹಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. 8, ಮಹಾ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. 9. ಕಾರ್ಯದರ್ಶಿ, ಭಾರತ ಚುನಾವಣಾ ಆಯೋಗ, ನವದೆಹಲಿ. 10. ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು. ಬೆಂಗಳೂರು. 12. ಅಡ್ವೊಕೇಟ್‌ ಜನರಲ್‌, ಕರ್ನಾಟಕ. ಬೆಂಗಳೂರು. 13. ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. 14. ವಿಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ. ಬೆಂಗಳೂರು. 16. ನಿರ್ದೇಶಕರು. ದೂರದರ್ಶನ ಕೇಂದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆಂಗಳೂರು. 19. ಮಾನ್ಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 20. ಮಾನ್ಯ ಸಭಾಧ್ಯಕ್ಷರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆಂಗಳೂರು. 21. ಮಾನ್ಯ ಉಪ ಸಭಾಧ್ಯಕ್ಷರ ಅಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 22. ಮಾನ್ಯ ವಿರೋಧ ಪಕ್ಷದ ನಾಯಕರ ಅಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 23. ಮಾನ್ಯ ಸರ್ಕಾರಿ ಮುಖ್ಯ ಸಜೇತಕರ ಅಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 24. ಮಾನ್ಕ ವಿರೋಧ ಪಕ್ಷದ ಮುಖ್ಯ ಸಚೇತೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 25, ಕರ್ನಾಟಕ ವಿಧಾನಸಥೆಯ ಎಲ್ಲಾ ಅಧಿಕಾರಿಗಳಿಗೆ - ಮಾಹಿತಿಗಾಗಿ. pe ಹ ೯್‌ [2 ದ್ರ KARNATAKA LEGISLATIVE ASSEMBLY No.KLAS/LEGN/18/2018-20 Legislative Assembly Secretariat, Vidhana Soudha,Bengaluru. Date; 23.11.2020. Dear Sir/Madam, Sub: Sessions of Karnataka Legislative Assembly date and time - intimation reg. *xKKK In exercise of the powers conferred under Article 174(1) of the Constitution of India, 1071016 Governor of Karnataka has summoned the Karnataka Legislative Assembly to meet at 11.00 a.m. on Monday, the 7" December, 2020 in the Legislative Assembly Chamber, Vidhana Soudha, Bengaluru. 1 request you to kindly attend the meeting. Yours faithfully, [CUTS cab st ulaka (M.K. VISHALAKSHI) Secretary(1/C), Karnataka Legislative Assembly. To; All the Hon'ble Members of Karnataka Legislative Assembly. Copy to: 1. The Chief Secretary and Additional Chief Secretaries to Government of Karnataka, Bengaluru. 2. The Principal Secretaries / Secretaries to Government of all Departments, Bengaluru. 3. The Secretary to Government of India, Ministry of Law, New Delhi. 4. The Secretary to Government of India, Ministry of Parliamentary Affairs, New Delhi. 5, The Secretary to Government of India, Ministry of Home Affairs, New Delhi. 6. The Secretary to Hon'ble Governor of Karnataka, Bengaluru. 7. The Secretary General, Lok Sabha, New Delhi. 9. The Secretary General, Rajya Sabha, New Delhi. 9. The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 13. The Accountant General, Karnataka, Bengaluru. The 2೫1೬ ೫5/2೬ SEEN Edo ates. 15, The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The P.S to Hon'ble Speaker, Karnataka Legislative Assembly, Bengaluru. 20. The Advisor to Hon'ble Speaker, Karnataka Legislative Assembly, Bengaluru. 21. The P.S to Honble Deputy Speaker, Karnataka Legislative Assembly, Bengaluru. 22. The P.S to Leader of Opposition, Karnataka Legislative Assembly, Bengaluru. 23. The P.S to Government Chief Whip, Karnataka Legislative Assembly, Bengaluru. 24. The P.S to Opposition Chief Whip, Karnataka Legislative Assembly, Bengaluru. 25. All the Officers of Karnataka Legislative Assembly Secretariat - for information. ೫೪೫೫೫ ಕರ್ನಾಟಕ ವಿಧಾನಸಭೆ ಹದಿನೈದನೇ ವಿಧಾನಸಭೆ ಎಂಟನೇ ಅಧಿವೇಶನ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಡಿಸೆಂಬರ್‌ 2020 ಸೋಮವಾರ, ದಿನಾಂಕ 07 ಕ ಸರ್ಕಾರಿ ಕಾರ್ಯಕಲಾಪಗಳು ಮಂಗಳವಾರ, ದಿನಾಂಕ 08 ಚ ಸರ್ಕಾರಿ ಕಾರ್ಯಕಲಾಪಗಳು ಬುಧವಾರ, ದಿನಾಂಕ 09 ಕ ಸರ್ಕಾರಿ ಕಾರ್ಯಕಲಾಪಗಳು ಗುರುವಾರ, ದಿನಾಂಕ 10 ಕ ಸರ್ಕಾರಿ/ಖಾಸಗಿ ಕಾರ್ಯಕಲಾಪಗಳು ಶುಕ್ರವಾರ, ದಿನಾಂಕ 11 ತ ಸರ್ಕಾರಿ ಕಾರ್ಯಕಲಾಪಗಳು ಶನಿವಾರ, ದಿನಾಂಕ 12 ಕ್ಕ ಸಾರ್ವತ್ರಿಕ ರಜಾ ದಿನ ಭಾನುವಾರ, ದಿನಾ೦ಕ 13 ಚ ಸಾರ್ವತ್ರಿಕ ರಜಾ ದಿನ ಸೋಮವಾರ, ದಿನಾಂಕ 14 ಸ ಸರ್ಕಾರಿ ಕಾರ್ಯಕಲಾಪಗಳು -: ಮಂಗಳವಾರ, ದಿನಾಂಕ 15 ಟೆ ಸರ್ಕಾರಿ ಕಾರ್ಯಕಲಾಪಗಳು ಮುಂದಿನ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ, ತದನಂತರ ತಿಳಿಸಲಾಗುವುದು. ಸಭಾಧ್ಯಕ್ಷ ರ ಆದೇಶಾನುಸಾರ, ಎಂ.ಕೆ. ವಿಶಾಲಾಕ್ಷಿ ಬೆ೦ಗಳೂರು ಕಾರ್ಯದರ್ಶಿ(ಪು. ದಿನಾಂಕ: 25.11.2020. ಕರ್ನಾಟಕ ವಿಧಾನ ಸಭೆ. ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ. 1.41[1271411/1/4 18615141118 15581101,]/ 017687, 2೦568), 1/೮6/0508), ೧೬7568), 11168), ೪೩76೩), 5176೩), 01768), 050%), 11[1'771111 45581/0137 11111111 5೧551೦೫ ೫1201/15107141, 20060411117 68106 170 073 6166 176 08 6೩806 1೧0 09% 62100 176 107 (೩106 1೧0 111 68106 (76 12 6800 176 13% 6೩೬66 176 14% 6೩100 176 15% 2೯೮೯1108೯1 2020 (111121 0311511055 (1116121 13115111055 (೨1111/8113 5111055 (111€121/1/೧11-018130181 13815111055 2 ಟ್‌ ಲ್‌ (೮೮1೪8೩1 11011627 (೬೮1 €॥೩! 1101108] (1110181 01151/3055 ()1!1(181 13115111055 1'11(1101 01001:31111110, 1 2071, 7೫111 0 11111112100 1361. 3078ಟ೬ಗ 7೫66: 25.11.2020. '1'0: 81 01/00/ ೧" ೮ 50801, 11.10, 371511/41,1410511] 5601018171(1/0), 1311781818 16915181116 ೨501711. 11 (00 1100116 ಗಿ101111 015 01 1,015181116 5೨೮111), ಕರ್ನಾಟಕ ವಿಧಾನ ಸಭೆ KARNATAKA LEGISLATIVE ASSEMBLY ಸಂಖ್ಯೆ; ಕವಿಸ eS ES 20 ವಾಕಿ ಸಚಿವಾಲಯ, ವಿಧಾನಸೌಧ, ಬೆಂಗಳೂರು. ದಿನಾಂಕ: 10.12.2020 ಅಧಿಸೂಚನೆ ಸೋಮವಾರ, ದಿನಾಂಕ 07ನೇ ಡಿಸೆಂಬರ್‌, 2020 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಎಂಟನೇ ಅಧಿವೇಶನವನ್ನು ಗುರುವಾರ, ದಿನಾಂಕ 10ನೇ ಡಿಸೆಂಬರ್‌, 2020ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ. (0.೬. LAL. eal (ಎಂ.ಕೆ.ವಿಶಾಲಾಕಿ) ಕಾರ್ಯದರ್ಶಿ(ಪ್ರ, ಕರ್ನಾಟಕ ವಿಧಾನಸಭೆ. ಗೆ: ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರಿಗೆ. ಪತಿಗಳು: 1. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ, ಬೆಂಗಳೂರು. 2. ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ / ಕಾರ್ಯದರ್ಶೆಗಳಿಗೆ, ಬೆ೦ಗಳೂರು. 3. ಭಾರತ ಸರ್ಕಾರದ ಕಾನೂನು ಇಲಾಖೆಯ ಕಾರ್ಯ ದರ್ಶಿಯವರಿಗೆ, ನವದೆಹಲಿ. 4 ಬಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರಿಗೆ, ನವದೆಹಲಿ. 5. ಭಾರತ ಸರ್ಕಾರದ ಗೃಹ ಇಲಾಖೆಯೆ ಕಾರ್ಯದರ್ಶಿಯವರಿಗೆ, ನವದೆಹಲಿ. 6. ಮಾನ್ಯ ರಾಜ್ಯಪಾಲರ ಕಾರ್ಯದರ್ಶಿ, ರಾಜಭವನ, ಬೆಂಗಳೂರು. 7. ಮಹ್‌ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ನವದೆಹಲಿ. 8. ಮಹಾ ಪಧಾನ ಕಾರ್ಯದರ್ಶಿ, ರಾಜ್ಯಸಭೆ, ನವದೆಹಲಿ. 9, ಕಾರ್ಯದರ್ಶಿ, ಭಾರತ ಚುನಾವಣಾ ಸಒಯೋಗ, ನವದೆಹಲಿ. 10, ಸ್ಥಾನಿಕ ಆಯುಕ್ತರು, ಕರ್ನಾಟಕ ಭವನ, ನವದೆಹಲಿ. 11. ಕಾರ್ಹುದರ್ಶಿ, ಸೆರ್ನಾಟಕ ವಿಧಾನ ಪರಿಷತ್ತು ಬೆಂಗಳೂರು. 12. ಅಡೊಕೇಟ್‌ ಜನರಲ್‌, ಕರ್ನಾಟಕ, ಬೆಂಗಳೊರು. 13. ಮಹಾಲೇಖಪಾಲರು, ಕರ್ನಾಟಕ, ಬೆ೦ಗಳೂರು. 14. ಎಲ್ಲಾ ರಾಜ್ಯ ವಿಧಾನಮಂಡಲಗಳ ಕಾರ್ಯದರ್ಶಿಗಳಿಗೆ. 15. ಆಯಿಕರು5 ವಾರ್ತಾ ಮತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆ೦ಗಳೂರು. 16. ನಿರ್ದೇಶೆಕರು, ದೂರದರ್ಶನೆ ಕೇ೦ದ್ರ, ಬೆ೦ಗಳೂರು. 17. ನಿರ್ದೇಶಕರು, ಆಕಾಶವಾಣಿ, ಬೆಂಗಳೂರು. 18. ನಿರ್ದೇಶಕರು, ಮುದ್ರಣ ಮತ್ತು ಲೇಖನ ಸಾಮಗ್ರಿಗಳ ಇಲಾಖೆ, ಬೆ೦ಗಳೂರು. 19. ಮಾನ್ನ ಸಬಾಧಕರ "ಆಪ್ಪ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 20. ಮಾನೆ ಸಬಾಡಿರ ಸಲಹೆಗಾರರು, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 21. ಮಾನೆ ಉಪ ಸಬಾಧಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 22. ಮಾನ ವಿರೋಧ ಪಕ್ಷದಿ ನಾಯೆಕರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 23.ಮಾ ಮಾನೆ ಸರ್ಕಾರಿ ಮಖ್ಲಿ ಸಚೇತಕರ ಆಪೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆ೦ಗಳೂರು. 24. ಮಾನೆ ವಿರೋಧ ಪಕ್ಷಡೆ ಮುಖ್ಯ ಸಚೇತ8ರ ಆಪ್ತ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಬೆಂಗಳೂರು. 25. ಕರ್ನಾಟಕ ವಿಧಾನಸಭೆಯ ಎಲ್ಲ ಅಧಿಕಾರಿಗಳಿಗೆ” ಮಾಹಿತಿಗಾಗಿ. pe ಕರ್ನಾಟಕ ವಿಧಾನ ಸಭೆ ' KARNATAKA LEGISLATIVE ASSEMBLY No.KLAS//LGA/18/2018-20 Legislative Assembly Secretariat, Vidhana Soudha, Bengaluru. Date: 10.12.2020 NOTIFICATION The meeting of the Eighth Session of the Fifteenth Legislative Assembly, which commenced on Monday, the 7" December, 2020 is adjourned sine-die on Thursday, the 10% December, 2020. pS ನ \ ಗ್ಗೆ ಗೌ ಕ UL AA el fad ಹ (M.K.VISHALAKSHI) Secretary(1/c), Karnataka Legislative Assembly. To, All the Hon’ble Members of Karnataka Legislative Assembly. Copy to: The Chief Secretary and Additional Chief Secretaries to Government of Karnataka, Bengaluru. The Principal Secretaries / Secretaries to Government of all Departments, Bengaluru. The Secretary to Government of India, Ministry of Law, New Delhi. The Secretary to Government of India, Ministry of Parliamentary Affairs, New Delhi. The Secretary to Government of India, Ministry of Home Affairs, New Delhi. The Secretary to Hon’ ble Governor of Karnataka, Bengaluru. The Secretary General, Lok Sabha, New Delhi. The Secretary General, Rajya Sabha, New Delhi. The Secretary, Election Commission of India, New Delhi. 10. The Resident Commissioner, Karnataka Bhavan, New Delhi. 11. The Secretary, Karnataka Legislative Council, Bengaluru. 12. The Advocate General, Karnataka, Bengaluru. 3. The Accountant General, Karnataka, Bengaluru. 14. The Secretaries of all the State Legislatures. 15. The Commissioner, Department of Information & Public Relations, Bengaluru. 16. The Director, Doordarshan Kendra, Bengaluru. 17. The Director, All India Radio, Bengaluru. 18. The Director, Printing, Stationery and Publications, Bengaluru. 19. The P.S to Hon'ble Speaker, Karnataka Legislative Assembly, Bengaluru. 20. The Advisor to Hon’ ble Speaker, Karnataka Legislative Assembly, Bengaluru. 21. The P.S to Hon’ble Deputy Speaker, Karnataka Legislative Assembly, Bengaluru. 22. The P.S to Leader of Opposition, Karnataka Legislative Assembly, Bengaluru. 23. The P.S to Government Chief Whip, Karnataka Legislative Assembly, Bengaluru. 24. The P.S to Opposition Chief Whip, Karnataka Legislative Assembly, Bengaluru. 25. All the Officers of Karnataka Legislative Assembly Secretariat - for information. No OLN NN ಜತ ಕ ಸೇನ